Friday, May 9, 2025
Home Blog

ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಅಡುಗೆ ಮನೆಯ ಅತ್ಯಗತ್ಯ ಅಂಶಗಳಲ್ಲಿ LPG ಸಿಲಿಂಡರ್ ಒಂದಾಗಿದೆ. ಬಹುತೇಕ ಪ್ರತಿಯೊಂದು ಮನೆಯು ಅದನ್ನು ಹೊಂದಿದೆ. ಸಿಲಿಂಡರ್ ಅನ್ನು ಪುನಃ ತುಂಬಿಸುವ (Refillable) ಮೂಲಕ ಅದನ್ನು ಬಳಸಬಹುದು.

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಮೇಲಿನ ಭಾಗದಲ್ಲಿ ಅಂದರೆ ರೆಗ್ಯುಲೇಟರ್ ಬಳಿ ಮೂರು ಸ್ಟ್ರಿಪ್‌ಗಳಿವೆ (Three strips near the regulator). ಬಹಳ ಮುಖ್ಯವಾದ ಮಾಹಿತಿಯನ್ನು ಅಲ್ಲಿ ಬರೆಯಲಾಗಿದೆ. ಪ್ರತಿ ತೈಲ ಕಂಪನಿಯ ಗ್ಯಾಸ್ ಸಿಲಿಂಡರ್‌ಗಳಲ್ಲಿ ಈ ಮಾಹಿತಿಯನ್ನು ಬರೆಯಲಾಗಿದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

ಇನ್ನೂ ನಾವು ನಮ್ಮ ಮನೆಗಳಲ್ಲಿ ಬಳಸುವ ಎಲ್‌ಪಿಜಿಯು ಮುಕ್ತಾಯ ದಿನಾಂಕದೊಂದಿಗೆ (Expire date) ಬರುತ್ತದೆ ಎಂಬುದು ನಮ್ಮಲ್ಲಿ ಅನೇಕರಿಗೆ ತಿಳಿದಿಲ್ಲ. ಹೆಚ್ಚಿನವರಿಗೆ ಸಿಲಿಂಡರ್‌ನ ಮುಕ್ತಾಯ ದಿನಾಂಕವನ್ನು ಹೇಗೆ ಪರಿಶೀಲಿಸುವುದು ಎಂದು ತಿಳಿದಿಲ್ಲ.

ಎ-23, ಬಿ-25, ಸಿ-24, ಡಿ-23 ಈ ರೀತಿ ಸಿಲಿಂಡರ್‌ನ ಮೇಲ್ಭಾಗದಲ್ಲಿ ಇರುವ ಮೂರು ಪಟ್ಟಿಗಳ ಮೇಲೆ ಕೆಲವು ಕೋಡ್‌ಗಳನ್ನು ಬರೆದಿರುತ್ತಾರೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ಆದರೆ ನಿಮಗೆ ಗೊತ್ತೇ.? ಈ ಕೋಡ್ ನ ಅರ್ಥ ಏನಂತಾ.
ಈ ಇಂಗ್ಲಿಷ್ ಅಕ್ಷರಗಳೊಂದಿಗಿನ ಸಂಖ್ಯೆಗಳಿಗೆ ವಿಶೇಷ ಅರ್ಥವಿದೆ. ಇಂಗ್ಲಿಷ್‌ನಲ್ಲಿ ಬರೆಯಲಾದ A, B, C ಮತ್ತು D ಅಕ್ಷರಗಳು ತಿಂಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತವೆ.

ಎ- ಜನವರಿ, ಫೆಬ್ರವರಿ, ಮಾರ್ಚ್, ಬಿ- ಏಪ್ರಿಲ್, ಮೇ, ಜೂನ್, ಸಿ- ಜುಲೈ, ಆಗಸ್ಟ್, ಸೆಪ್ಟೆಂಬರ್, ಡಿ- ಅಕ್ಟೋಬರ್, ನವೆಂಬರ್, ಡಿಸೆಂಬರ್.

ಈಗ ಈ ಅಕ್ಷರಗಳ ಮುಂದೆ ಬರೆದ ಸಂಖ್ಯೆಗಳು ವರ್ಷವನ್ನು ಸೂಚಿಸುತ್ತವೆ.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

ಉದಾಹರಣೆಗೆ :
* B-25 ಎಂದು ಬರೆದರೆ, ಈ ಸಿಲಿಂಡರ್ 2025 ರಲ್ಲಿ ಏಪ್ರಿಲ್ ಮತ್ತು ಜೂನ್ ನಡುವೆ ಅವಧಿ ಮುಗಿಯುತ್ತದೆ ಎಂದರ್ಥ.

* A-26 ಅನ್ನು ಸಿಲಿಂಡರ್‌ನಲ್ಲಿ ಬರೆದರೆ, ಅದು ಜನವರಿ ಮತ್ತು ಮಾರ್ಚ್ ನಡುವೆ 2026 ರಲ್ಲಿ ಮುಕ್ತಾಯಗೊಳ್ಳುತ್ತದೆ ಎಂದರ್ಥ.

* ಸಿಲಿಂಡರ್ ಮೇಲೆ C-25 ಎಂದು ಬರೆದಿದ್ದರೆ, 2025 ರಲ್ಲಿ ಜುಲೈ ತಿಂಗಳಿನಿಂದ ಸೆಪ್ಟೆಂಬರ್ ನಡುವೆ ಅವಧಿ ಮುಗಿಯುತ್ತದೆ ಎಂದರ್ಥ.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

* D- 27 ಎಂದು ಬರೆದಿದ್ದರೆ, ಅಂದರೆ 2027 ರಲ್ಲಿ October ಮತ್ತು December ನಡುವೆ ಸಿಲಿಂಡರ್ ಅವಧಿ ಮುಗಿಯುತ್ತದೆ

ಸಾಮಾನ್ಯವಾಗಿ ಎಲ್‌ಪಿಜಿ ಗ್ಯಾಸ್ (ಸಿಲಿಂಡರ್‌ನ ಜೀವಿತಾವಧಿ 15 ವರ್ಷಗಳು The life span of the cylinder is 15 years). ಆಗಿರುತ್ತದೆ. ಸೇವೆಯ ಸಂದರ್ಭದಲ್ಲಿ ಸಿಲಿಂಡರ್ ಅನ್ನು ಎರಡು ಸಲ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಮೊದಲ ಪರೀಕ್ಷೆಯನ್ನು ಹತ್ತು ವರ್ಷಗಳ ಬಳಿಕ ಮಾಡಲಾಗುತ್ತದೆ ಮತ್ತು ಎರಡನೇ ಪರೀಕ್ಷೆಯನ್ನು ಐದು ವರ್ಷಗಳ ನಂತರ ಮಾಡಲಾಗುತ್ತದೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

IPL – 2025 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನಲೆ IPL ಸ್ಥಗಿತ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಿಸಿಸಿಐ IPL – 2025 ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಉಳಿದ ಪಂದ್ಯಗಳನ್ನು ಮುಂದಿನ ದಿನಗಳಲ್ಲಿ ಮರುನಿಗದಿಪಡಿಸುವ ಸಾಧ್ಯತೆಯಿದೆ.

ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ಭಾರತದ ಹಲವಾರು ನಗರಗಳ ಮೇಲೆ ದಾಳಿ ನಡೆಸಿದ ಪರಿಣಾಮ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು.

ಇದನ್ನು ಓದಿ :AAI : ಏರ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾದಲ್ಲಿ ಉದ್ಯೋಗವಕಾಶ.

ಭಾರತ-ಪಾಕಿಸ್ತಾನದ (India Vs Pakistan) ನಡುವಿನ ಉದ್ವಿಗ್ನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) -2025 ನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.

ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದು, ಭದ್ರತಾ ಕಾರಣಗಳನ್ನು ಉಲ್ಲೇಖಿಸಿರುವ ಬಿಸಿಸಿಐ ಈ ನಿರ್ಧಾರವನ್ನು ತಕ್ಷಣದಿಂದ ಜಾರಿಗೆ ತರುವುದಾಗಿ ತಿಳಿಸಿದೆ.

ಇದನ್ನು ಓದಿ :  ಮಹಿಳೆಯ ಕಿವಿಯೊಳಗೆ ಸೇರಿದ ಹಾವು ; ಎದೆ ಝಲ್ಲೆನ್ನಿಸುವ Video ವೈರಲ್.!

Punjab Kings ಮತ್ತು Delhi Capitals ನಡುವೆ ಗುರುವಾರ ನಡೆಯುತ್ತಿದ್ದ ಪಂದ್ಯವನ್ನು ಪಾಕಿಸ್ತಾನದ ವಾಯು ಮತ್ತು ಡ್ರೋನ್ ದಾಳಿಯಿಂದಾಗಿ ಕೇವಲ 10.1 ಓವರ್‌ಗಳ ನಂತರ ರದ್ದುಗೊಳಿಸಲಾಯಿತು. ನಿನ್ನೆ (ಮೇ.08) ರಾತ್ರಿ ಜಮ್ಮು ಮತ್ತು ಕಾಶ್ಮೀರ, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿತ್ತು.

ಇದು IPL 2025 ರ ಮುಂದಿನ ಆವೃತ್ತಿಯ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಇದರ ನಂತರ, ಕೆಲವು ಆಸ್ಟ್ರೇಲಿಯಾದ ಆಟಗಾರರು ತಮ್ಮ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ತಂಡಗಳು, ಅಧಿಕಾರಿಗಳು, ವೀಕ್ಷಕ ವಿವರಣೆಗಾರರು ಮತ್ತು ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಬಿಸಿಸಿಐ ವಿಶೇಷ ರೈಲನ್ನು ವ್ಯವಸ್ಥೆ ಮಾಡಿದೆ. (ಏಜೇನ್ಸಿಸ್)

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಮಹಿಳೆಯ ಕಿವಿಯೊಳಗೆ ಸೇರಿದ ಹಾವು ; ಎದೆ ಝಲ್ಲೆನ್ನಿಸುವ Video ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾನ್ಯವಾಗಿ ಕಿವಿಯಲ್ಲಿ ಸಣ್ಣ ಪುಟ್ಟ ಹುಳ ಉಪ್ಪಟೆಗಳು ಹೋಗುತ್ತವೆ. ಅವು ಕಿವಿಯೊಳಗಡೆ ಹೋದಾಗ (A worm has entered ear) ತುಂಬಾ ಕಿರಿಕಿರಿ ಅನಿಸುತ್ತದೆ. ಆದರೆ ಹಾವು ಕಿವಿಯ ಒಳಗಡೆ ಹೋಗಬಹುದೆ.? ಸಾಧ್ಯವಿಲ್ಲ ಅಂತೀರಾ.? ಆದ್ರೆ ವೈರಲ್ ವಿಡಿಯೋದಲ್ಲಿ ಅದನ್ನು ಕಣ್ಣಾರೆ ನೋಡಬಹುದು.

ಮಹಿಳೆಯೊಬ್ಬರ ಕಿವಿಗೆ ಹಾವೊಂದು ಸೇರಿರುವ ವಿಡಿಯೋ (There is a snake in the ear) ಇದಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಓದಿ : Alert : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ.

ಒಬ್ಬ ವ್ಯಕ್ತಿಯು ಇಕ್ಕಳದಿಂದ ಹಾವನ್ನು ಹೊರತೆಗೆದರೂ, ಅದು ಮತ್ತೆ ಮತ್ತೆ ಒಳಗೆ ಸೇರಿಕೊಳ್ಳುತ್ತಿದೆ. ಆದರೆ ಈ ಎಷ್ಟು ಸತ್ಯವೋ? ಗೊತ್ತಿಲ್ಲ. ಇದು ನಿಜವೋ ಅಥವಾ ನಕಲಿ ವಿಡಿಯೋ ಅನ್ನೋದು ಸ್ಪಷ್ಟವಾಗಿಲ್ಲ.

ಆ ಮಹಿಳೆ ನೋವಿನಿಂದ ಕಿರುಚುತ್ತಾ ಸ್ಥಳೀಯ ಭಾಷೆಯಲ್ಲಿ ಏನನ್ನೋ ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಓರ್ವ ವ್ಯಕ್ತಿ ಇಕ್ಕಳದಿಂದ ಹಾವನ್ನು ಹೊರತೆಗೆದರೂ, ಅದು ಮತ್ತೆ ಮತ್ತೆ ಒಳಗೆ ಜಾರಿಕೊಳ್ಳುತ್ತಿದೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ಈ ವಿಡಿಯೋವನ್ನು ‘therealtarzann’ ಎಂಬ ಬಳಕೆದಾರರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಸಿಕ್ಕಾಪಟ್ಟೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ನೋಡಿದ ಕೆಲವರು ಈ ವಿಡಿಯೋ ನಕಲಿ ಎಂದು ಕಮೆಂಟ್ ಮಾಡುತ್ತಿದ್ದರೆ, ಇನ್ನು ಕೆಲವರು ಇದು ಸ್ಕ್ರಿಪ್ಟ್ ಮಾಡಿದ ವಿಡಿಯೋ (Scripted video) ಎಂದು ಹೇಳುತ್ತಿದ್ದಾರೆ. ಇದು ನಕಲಿ ಹಾವಿನಂತೆ (fake snake) ಕಾಣುತ್ತಿದೆ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ವಿಡಿಯೋವನ್ನು ಯಾವ ಪ್ರದೇಶದಿಂದ ಸೆರೆ ಹಿಡಿಯಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇದರ ಸತ್ಯಾಸತ್ಯತೆಯನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ವಿಡಿಯೋದಲ್ಲಿ ತೋರಿಸಿರುವ ದೃಶ್ಯ ನೆಟ್ಟಿಗರ ಎದೆ ಝಲ್ ಎನ್ನುವಂತೆ ಮಾಡಿದೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

AAI : ಏರ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾದಲ್ಲಿ ಉದ್ಯೋಗವಕಾಶ.

ಜನಸ್ಪಂದನ ನ್ಯೂಸ್‌, ನೌಕರಿ : ಏರ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾ (AAI) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಕರ್ನಲ್ ಸೋಫಿಯಾ ಖುರೇಷಿ Belagavi ಸೊಸೆ.!
ನೇಮಕಾತಿ ವಿವರ :
  • ಇಲಾಖೆ ಹೆಸರು : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI).
  • ಹುದ್ದೆಗಳ ಸಂಖ್ಯೆ : 135.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಪಶ್ಚಿಮ ಬಂಗಾಳ , ಅಂಡಮಾನ್, ಒಡಿಶಾ , ಬಿಹಾರ , ಜಾರ್ಖಂಡ್ , ಛತ್ತೀಸ್‌ಗಢ , ಸಿಕ್ಕಿಂ
  • ಅಪ್ಲಿಕೇಶನ್ ಮೋಡ್ : Online ಮೋಡ್
ಹುದ್ದೆಯ ವಿವರ :
  • ಪದವೀಧರ ಅಪ್ರೆಂಟಿಸ್ : 42.
  • ಡಿಪ್ಲೊಮಾ ಅಪ್ರೆಂಟಿಸ್ : 47.
  • ಐಟಿಐ ಟ್ರೇಡ್ ಅಪ್ರೆಂಟಿಸ್ : 46.
ಇದನ್ನು ಓದಿ : ಲಾರಿಗೆ ಡಿಕ್ಕಿಯಾದ ಕಾರು ; 6 ಜನ ಸ್ಥಳದಲ್ಲೇ ಸಾವು.!
ವೇತನ ಶ್ರೇಣಿ :

AAI ನಿಯಮಾನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.9,000/- ರಿಂದ ರೂ. 15,000/- ನೀಡಲಾಗುವುದು.

ವಯೋಮಿತಿ :

AAI ನಿಯಮಾನುಸಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 26 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
  • ಒಬಿಸಿ (NCL) ಅಭ್ಯರ್ಥಿಗಳು : 03 ವರ್ಷಗಳು.
  • SC/ST ಅಭ್ಯರ್ಥಿಗಳು : 05 ವರ್ಷಗಳು.
  • PWBD (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು.
  • ಪಿಡಬ್ಲ್ಯೂಬಿಡಿ (OBC/NCL) ಅಭ್ಯರ್ಥಿಗಳು : 13 ವರ್ಷಗಳು.
  • ಪಿಡಬ್ಲ್ಯೂಬಿಡಿ (SC/ST) ಅಭ್ಯರ್ಥಿಗಳು : 15 ವರ್ಷಗಳು.
ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.
ಅರ್ಜಿ ಶುಲ್ಕ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ವಿದ್ಯಾರ್ಹತೆ :

AAI ನಿಯಮಾನುಸಾರ ITI, ಡಿಪ್ಲೋಮ, ಪದವಿ ಪಾಸ್ ಆಗಿರಬೇಕು.

ಆಯ್ಕೆ ವಿಧಾನ : Alert : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೇಮಕಾತಿ (AAI) ಅಧಿಸೂಚನೆಯ ಪ್ರಕಾರ ನಡೆಯುತ್ತದೆ.

ಅರ್ಜಿ ಸಲ್ಲಿಕೆ ವಿಧಾನ?
  • ಕೆಳಗಿನ Official website ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ Onlione ಅಪ್ಲಿಕೇಶನ್‌ಗಳ link ನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿ (Photo and signature) ಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
  • ಅಂತಿಮವಾಗಿ Printout ತೆಗೆದುಕೊಳ್ಳಲು ಮರೆಯಬೇಡಿ.
ಇದನ್ನು ಓದಿ : ಪಾಕ್​ ಪರ ಪೋಸ್ಟ್​​ : ವಿದ್ಯಾರ್ಥಿನಿ ವಿರುದ್ಧ FIR ದಾಖಲು.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06, ಮೇ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31, ಮೇ 2025.
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ :

ಜನಸ್ಪಂದನ ನ್ಯೂಸ್‌, ನೌಕರಿ : ಆತ್ಮೀಯರೇ, ನೀವೂ ಉದ್ಯೋಗ ಹುಡುಕುತ್ತಿದ್ದಿರಾ? ಹಾಗಾದ್ರೆ ಇಲ್ಲದೆ ನೋಡಿ ಒಂದು ಒಳ್ಳೆಯ ಸುವರ್ಣಾವಕಾಶ. ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ನೀವೂ ಈ ಕೂಡಲೇ ಅರ್ಜಿ ಸಲ್ಲಿಸಿ.

ಇದೀಗ ಬ್ಯಾಂಕ್ ಆಫ್ ಬರೋಡ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ 500 ಹುದ್ದೆಗಳಲ್ಲಿ ಕರ್ನಾಟಕದಲ್ಲಿ ಸುಮಾರು 30ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ.

ಇದನ್ನು ಓದಿ : ಇಂಡಿಯನ್ ಆಯಿಲ್‌ನಲ್ಲಿ ಅವಕಾಶಗಳ ಮಹಾಪೂರ ; 1,770 ಹುದ್ದೆಗಳಿಗೆ ಅರ್ಜಿ ಆಹ್ವಾನ.

ನೀವೂ ಕೇವಲ SSLC ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್‌  (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

ನೇಮಕಾತಿ ವಿವರ :

  • ನೇಮಕಾತಿ ಪ್ರಾಧಿಕಾರ : BOB.
  • ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್ (ಪಿಯೋನ್)
  • ಹುದ್ದೆಯ ಹೆಸರು : 500.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ (SSLC) ತರಗತಿ ಪಾಸಾದರೆ ಸಾಕು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ವಯೋಮಿತಿ :

ಬ್ಯಾಂಕ್ ಆಫ್ ಬರೋಡದ ನಿಯಮಾನುಸಾರ,

  • ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
  • ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ.

ವಯೋಮಿತಿ ಸಡಿಲಿಕೆ :

ಮೀಸಲಾತಿ ಆಧಾರದ ಮೇಲೆ,

  • SC/ST ಅಭ್ಯರ್ಥಿಗಳಿಗೆ ಐದು ವರ್ಷ.
  • OBC ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕೆ.

ಇದನ್ನು ಓದಿ : ಲಂಚಕ್ಕೆ ಸ್ವೀಕರಿಸುತ್ತಿದ್ದ ವಕ್ಫ್ ಅಧಿಕಾರಿ Lokayukta ಬಲೆಗೆ.!

ಅರ್ಜಿ ಶುಲ್ಕ :

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ OBC/EWS ಅಭ್ಯರ್ಥಿಗಳಿಗೆ ರೂ. 600/-

SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 100/- 

ಆಯ್ಕೆಯ ಪ್ರಕ್ರಿಯೆ:

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಪಿಯೋನ್ (Peon) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪರೀಕ್ಷೆ ಹಾಗೂ ಸಂದರ್ಶನ (Examination and interview) ದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.

ಅರ್ಜಿ ಸಲ್ಲಿಸುವ ವಿಧಾನ :

  • ಹೆಸರು ನೋಂದಾಯಿಸಿ.
  • ಹೊಸ Password ಬಳಸಿ ಲಾಗಿನ್ ಆಗಿ.
  • ಈಗ ಕಂಡುಬರುವ Application Form ಭರ್ತಿ ಮಾಡಿ.
  • ಅಗತ್ಯ Document Upload ಮಾಡಿ.
  • Online ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ Download ಮಾಡಿಟ್ಟುಕೊಳ್ಳಿ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23, ಮೇ 2025.

ಇದನ್ನು ಓದಿ : 2+ ಖಾತೆಗಳಿದ್ರೆ ಹುಷಾರ್ : RBIನಿಂದ ಶಾಕಿಂಗ್ ನಿರ್ಧಾರ ; ₹10,000 ದಂಡ ಫಿಕ್ಸ್.

ಪ್ರಮುಖ ಲಿಂಕ್‌ :

ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ವಿಳಾಸ bankofbaroda.in ಕ್ಕೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

ಪಾಕ್​ ಪರ ಪೋಸ್ಟ್​​ : ವಿದ್ಯಾರ್ಥಿನಿ ವಿರುದ್ಧ FIR ದಾಖಲು.

ಜನಸ್ಪಂದನ ನ್ಯೂಸ್‌, ವಿಜಯಪೂರ :  ವಿದ್ಯಾರ್ಥಿನಿಯೋರ್ವಳು ಪಾಕ್‌ ಪರ ಪೋಸ್ಟ್‌ ಹಾಕಿದ ಘಟನೆ ರಾಜ್ಯದ ವಿಜಯಪೂರದಲ್ಲಿ ನಡೆದಿದೆ.

ಭಾರತದ ದಾಳಿಯಿಂದ ಪತರಗುಟ್ಟುತ್ತಿರುವ ವೈರಿ ರಾಷ್ಟ್ರದ ಪರ ನಮ್ಮದೇ ರಾಜ್ಯದ ವಿದ್ಯಾರ್ಥಿನಿಯೋರ್ವಳು ಪೋಸ್ಟ್ ಹಾಖಿರುವುದಯ ನಿಜಕ್ಕೂ ದುರದೃಷ್ಟ ಸಂಗತಿಯಾಗಿದೆ. ದೇಶದೆಲ್ಲಡೆ ಸೈನಿಕರಿಗೆ ಜೈಕಾರ ಹಾಕುತ್ತ ನೈತಿಕ ಬೆಂಬಲ ಸೂಚಿಸುತ್ತಿರುವಾಗ ಈ ರೀತಿ ವೈರಿ ರಾಷ್ಟ್ರದ ಪರ ಪೋಸ್ಟ್‌ ಹಾಕುವುದು ದೇಶ ದ್ರೊಹವೇ ಸರಿ.

ಇದನ್ನು ಓದಿ : ಪಿಯುಸಿ ಆದವರಿಗೆ NIAಯಲ್ಲಿ ಬೃಹತ್‌ ಉದ್ಯೋಗವಕಾಶ.

ಹೀಗೆ ಪಾಕ್‌ ಪರ ಪೋಸ್ಟ್‌ ಹಾಕಿದ ವಿದ್ಯಾರ್ಥಿನಿಯನ್ನು ವಿಜಯಪುರದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ತಶೌದ್ದಾ ಫಾರೂಕಿ ಶೇಖ್.

ಪೋಸ್ಟ್​ನಲ್ಲಿ ಏನಿದೆ?

ವಿದ್ಯಾರ್ಥಿನಿ ತಶೌದ್ದಾ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಸಾಮಾಜಿಕ ಜಾಲತಣದಲ್ಲಿ ಹಾಕಿದ್ದಾಳೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

ವಿದ್ಯಾರ್ಥಿನಿ ತಶೌದ್ದಾ ಫಾರೂಕಿ ಶೇಖ್ ಅವರ ವೈರಲ್ ಪೋಸ್ಟ್ ನಂತರ, ಹಿಂದೂ ಪರ ಸಂಘಟನೆಗಳು ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ನಂತರ, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ವಿನೋದ್ ದೊಡಮನಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.

ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಕಾರಕ ಮತ್ತು ದೇಶದ ಏಕತೆಗೆ ಹಾನಿಕಾರಕವಾದ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಕ್ಕಾಗಿ ದಂತ ವೈದ್ಯಕೀಯ ವಿದ್ಯಾರ್ಥಿ ತಶೌದ್ದಾ ವಿರುದ್ಧ ಬಿಎನ್ಎಸ್ 152. 197.3(5) ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಇದನ್ನು ಓದಿ : Alert : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ.
ಯು-ಟರ್ನ್ :

ಏತನ್ಮಧ್ಯೆ, ದೂರು ದಾಖಲಾಗುತ್ತಿದ್ದಂತೆ, ವಿದ್ಯಾರ್ಥಿ ತಶೌದ್ದಾ ಯು-ಟರ್ನ್ ತೆಗೆದುಕೊಂಡರು. “ಇದು ನನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿನ ನನ್ನ ಕಾಮೆಂಟ್‌ಗೆ ಸಂಬಂಧಿಸಿದೆ. ನಾನು ಕಮೆಂಟ್ ಮಾಡಿದ್ದು ಮೂರ್ಖತನದ ಕೃತ್ಯವಾಗಿದೆ. ನಿಜವಾಗಿಯೂ ಎಲ್ಲರಿಗೂ ಕ್ಷಮೆಯಾಚಿಸುವೆ. ಮುಂದೆ ನಾನು ಎಂದಿಗೂ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎಂದು ಖಚಿತಪಡಿಸಿತ್ತೇನೆ. ಜೈ ಹಿಂದ್” ಎಂದು ಪೋಸ್ಟ್ ಮಾಡಿದ್ದಾಳೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Alert : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ.

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ. ಹೇಗಂತೀರಾ, ಈ ಸುದ್ದಿ ಓದಿ.

ಪ್ರತಿಯೊಬ್ಬರೂ ವಿಭಿನ್ನ ರೀತಿಯ ರಕ್ತದ ಗುಂಪನ್ನು ಹೊಂದಿದ್ದಾರೆ. O+, O-, A+, A-, B+, B-, AB+, AB- ನಂತಹ ರಕ್ತದ ಗುಂಪನ್ನು ಹೊಂದಿದ್ದಾರೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ರಕ್ತದ ಗುಂಪು ಯಾವುದು ಎಂದು ನಾವು ತಿಳಿದುಕೊಂಡಿದ್ದರೆ ರೋಗಗಳ ಭೀತಿಯನ್ನು ಗುರುತಿಸಬಹುದು ಎಂದು ತಜ್ಞರು ತಿಳಿಸುತ್ತಾರೆ.

ಇನ್ನೂ ಇತ್ತೀಚಿನ ಸಂಶೋಧನೆಯು ಈ ರಕ್ತದ ಗುಂಪು ಹೊಂದಿರುವ ಜನರಲ್ಲಿ ಅಕಾಲಿಕ ಪಾರ್ಶ್ವವಾಯು (ಹೃದಯ ಪಾರ್ಶ್ವವಾಯು) ಅಪಾಯ ಹೆಚ್ಚು ಎಂದು ಬಹಿರಂಗಪಡಿಸಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಇತ್ತೀಚಿನ ಅಧ್ಯಯನದ ಪ್ರಕಾರ, ‘ಎ’ ರಕ್ತದ ಗುಂಪು ಹೊಂದಿರುವ ಜನರು ಅಕಾಲಿಕ ಹೃದಯ ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ ಹೆಚ್ಚು.

ಕೆಲವು ಜನರು ಚಿಕ್ಕ ವಯಸ್ಸಿನಲ್ಲಿಯೇ ಪಾರ್ಶ್ವವಾಯುವಿಗೆ‌ (paralysis) ಒಳಗಾಗುವ ಸಾಧ್ಯತೆ ಏಕೆ ಹೆಚ್ಚು ಎಂಬುದು ಆತಂಕ ಉಂಟು ಮಾಡುವ ವಿಚಾರ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಈ ಸಂಶೋಧನೆಯು ಹದಿನೇಳು ಸಾವಿರ ಪಾರ್ಶ್ವವಾಯು ಪೀಡಿತರು ಮತ್ತು 18 ರಿಂದ 59 ವರ್ಷ ವಯಸ್ಸಿನ ಆರು ಲಕ್ಷ ಆರೋಗ್ಯವಂತ ಜನರ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಅಧ್ಯಯನವು ಆಸಕ್ತಿದಾಯಕ ವಿಷಯಗಳನ್ನು ಬಹಿರಂಗಪಡಿಸಿದೆ.

‘ಎ’ ರಕ್ತದ ಗುಂಪು ಹೊಂದಿರುವ ಜನರು ಅರವತ್ತು ವರ್ಷಕ್ಕಿಂತ ಮೊದಲೇ ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ 16% ಹೆಚ್ಚು ಎಂದು ಬಹಿರಂಗವಾಗಿದೆ. ಮತ್ತೊಂದೆಡೆ, ‘O1’ ಗುಂಪಿನ ಜೀನ್‌ಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವಿಗೆ ಒಳಗಾಗುವ ಅಪಾಯವನ್ನು 12% ಕಡಿಮೆ ಎದುರಿಸುತ್ತಾರೆ ಎಂದು ಸಂಶೋಧನೆಯಲ್ಲಿ ಕಂಡುಬಂದಿದೆ.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

ಅಧ್ಯಯನವು A ರಕ್ತದ ಗುಂಪಿನ ಜನರಲ್ಲಿ ಹೃದಯ ವೈಫಲ್ಯ, ನಿದ್ರೆಯಲ್ಲಿ ಉಸಿರು ಕಟ್ಟುವಿಕೆ, ಅಪಧಮನಿಕಾಠಿಣ್ಯ, ಹೈಪರ್ಲಿಪಿಡೆಮಿಯಾ, ಅಟೊಪಿಯ ಅಪಾಯವು ತುಂಬಾ ಹೆಚ್ಚು ಎಂದು ತಿಳಿಸಿದೆ.

ಅಲ್ಲದೇ A ರಕ್ತದ ಗುಂಪಿನ ಜನರು ಹೈಪರ್ಲಿಪಿಡೆಮಿಯಾ, ಅಪಧಮನಿ ಕಾಠಿಣ್ಯ ಮತ್ತು ಹೃದಯ ವೈಫಲ್ಯದ (Heart failure) ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ತೋರಿಸಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಇನ್ನೂ ಒ ರಕ್ತದ ಗುಂಪು ಇರುವವರಿಗಿಂತ ಬಿ ರಕ್ತದ ಗುಂಪಿನವರು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು.

A ಮತ್ತು B ರಕ್ತದ ಗುಂಪು ಹೊಂದಿರುವ ಜನರಲ್ಲಿ ಹೃದಯಾಘಾತದ ಅಪಾಯವು 10% ರಷ್ಟು ಇರುತ್ತದೆ. ಅವುಗಳಲ್ಲಿ, ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವು ಶೇಕಡಾ 51 ರಷ್ಟು ಹೆಚ್ಚು.

ಅಲ್ಲದೆ, ಪಲ್ಮನರಿ ಎಂಬಾಲಿಸಮ್‌ನ ಸಾಧ್ಯತೆಯು 47 ಪ್ರತಿಶತ ಹೆಚ್ಚಾಗಿದೆ. ರಕ್ತ ಹೆಪ್ಪುಗಟ್ಟುವಿಕೆ (Blood clots) ಅಸ್ವಸ್ಥತೆಗಳು ಸಹ ಸಂಭವಿಸುವ ಸಾಧ್ಯತೆ ಹೆಚ್ಚು.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಇಂದಿನ ಯುವಜನತೆ ರೀಲ್ಸ್ ಗಾಗಿ ಏನೆನೆಲ್ಲಾ ಸರ್ಕಸ್ ಮಾಡ್ತಾರೆ. ಈ ರೀಲ್ಸ್‌‌ (Reels) ಎನ್ನುವ ಹುಚ್ಚು ಬಹುತೇಕರನ್ನು (Most of them) ಆವರಿಸಿಕೊಂಡು ಬಿಟ್ಟಿದೆ.

ರಾತ್ರೋರಾತ್ರಿ ಫೇಮಸ್‌ ಆಗಲು ಈ ಮಾರ್ಗವನ್ನು ಆರಿಸಿಕೊಳುತ್ತಾರೆ. ರೀಲ್ಸ್‌ ಮಾಡುವವರ ಸಂಖ್ಯೆ ಹೆಚ್ಚಾದಂತೆ ಕಾಂಪಿಟೇಷನ್‌ ಕೂಡ ಜಾಸ್ತಿಯಾಗ್ತಿದೆ.

ಇದನ್ನು ಓದಿ : ಪಿಯುಸಿ ಆದವರಿಗೆ NIAಯಲ್ಲಿ ಬೃಹತ್‌ ಉದ್ಯೋಗವಕಾಶ.

ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್‌ ಮಾಡಲು ದುಸ್ಸಾಹಸಗಳಿಗೆ (Misadventure) ಕೈ ಹಾಕುತ್ತಾರೆ. ಇದೇ ಕಾರಣಕ್ಕೆ ಅದೆಷ್ಟೋ ಜನ ಜೀವಕ್ಕೆ ಕುತ್ತು ತಂದುಕೊಂಡಿದ್ದಾರೆ.

ಇದೀಗ ಅಂಥದ್ದೇ ಒಂದು ಭಯ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಯುವತಿಯೋರ್ವಳು ಪ್ಯಾರಾಗ್ಲೈಂಡಿಂಗ್​ ಮಾಡುವ ವಿಡಿಯೋ (Video of a young woman paragliding) ಇದಾಗಿದೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ಬೆಟ್ಟದ ಮೇಲಿನಿಂದ ಹಗ್ಗ ಕಟ್ಟಿ ಆಕೆಯನ್ನು ಬಿಡಲಾಗುತ್ತದೆ. ಈ ಸಮಯದಲ್ಲಿ ಯುವತಿ ಖುಷಿಯಿಂದಲೇ ಹೋಗಿದ್ದಾರೆ. ಸ್ವಲ್ಪ ಸಮಯದ ಬಳಿಕ ಹಗ್ಗ ತುಂಡಾಗಿ (A piece of rope) ಯುವತಿ ಪಾತಾಳಕ್ಕೆ ಬಿದ್ದಿದ್ದಾಳೆ.

ಈ ವಿಡಿಯೋ ಅಪೂರ್ಣವಾಗಿದ್ದು, ಮುಂದೆನಾಯ್ತು.? ಎನ್ನುವುದು ರೆಕಾರ್ಡ್ ಆಗಿಲ್ಲ. ಪ್ಯಾರಾಚೂಟ್​ ತೆರೆದು ಸುರಕ್ಷಿತವಾಗಿ ಮಹಿಳೆ ಮೇಲಕ್ಕೆ ಬಂದಿರಬಹುದು. ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ರೀಲ್ಸ್​ ಹುಚ್ಚಿಗಾಗಿ ಇಂಥ ಭಯಾನಕ ಸ್ಟಂಟ್​ ಮಾಡುವ ಅಗತ್ಯ ಇದೆಯೇ ಎಂದು ಕೇಳುತ್ತಿದ್ದಾರೆ.

ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.

ಈಗಂತೂ ಅಸಭ್ಯ, ಅಶ್ಲೀಲ ಎನ್ನುವಂಥ ರೀಲ್ಸ್​ಗಳಿಗೆ ಸಖತ್ ಡಿಮಾಂಡ್​. ವಯಸ್ಸಿನ ಮಿತಿ ಇಲ್ಲದೇ ಮೈಮಾಟ ತೋರುತ್ತ ರೀಲ್ಸ್​ಗಳನ್ನು ಮಾಡುವವರೇ ಹೆಚ್ಚಾಗಿದ್ದಾರೆ.

ಮೂರು ಬಿಟ್ಟು ರೀಲ್ಸ್​ ಮಾಡಿದರೆ, ಅವರನ್ನು ಟ್ರೋಲ್​ ಮಾಡುತ್ತಾ, ಅಸಭ್ಯ ಶಬ್ದಗಳಿಂದ ಬೈಯುತ್ತಾ ಜೊಲ್ಲು ಸುರಿಸಿಕೊಂಡು ನೋಡುವ ದೊಡ್ಡ ವರ್ಗವೇ ಇದೆ.

ಭಯಾನಕ ವಿಡಿಯೋ ನೋಡಿ :

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಲಾರಿಗೆ ಡಿಕ್ಕಿಯಾದ ಕಾರು ; 6 ಜನ ಸ್ಥಳದಲ್ಲೇ ಸಾವು.!

ಜನಸ್ಪಂದನ ನ್ಯೂಸ್, ಹಾವೇರಿ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಆರು ಜನ ರಾಣೆಬೆನ್ನೂರು ನಗರದ ಅಶೋಕ್ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.

ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಾವೇರಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶವಗಳನ್ನು ರವಾನೆ ಮಾಡಲಾಗಿದೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದಿನ ಸುದ್ದಿ : ಒಂದು ತಿಂಗಳು ಸಕ್ಕರೆ ತಿನ್ನುವುದನ್ನು ನಿಲ್ಲಿಸಿದರೆ ಏನಾಗುವುದು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಒಂದೊಮ್ಮೆ ನೀವು 30 ದಿನಗಳ ಕಾಲ ಸಕ್ಕರೆ ತಿನ್ನುವುದನ್ನು ನಿಲ್ಲಿಸದರೆ ಏನಾಗುತ್ತದೆ, ಆರೋಗ್ಯದಲ್ಲಿ ಏನೇನು ಬದಲಾವಣೆಗಳಾಗಬಹುದು ಎನ್ನುವ ಮಾಹಿತಿ ಇಲ್ಲಿದೆ.

ಕಾಫಿ, ಚಹಾ, ಕುಕೀಸ್ ಅಥವಾ ಮಫಿನ್ ಇವೆಲ್ಲವೂ ಸಿಹಿ ರುಚಿಯನ್ನು ಹೊಂದಿದ್ದು, ನಾವು ಬೆಳಗ್ಗೆ ಸಕ್ಕರೆಯನ್ನು ಯಾವುದಾದರೂ ರೂಪದಲ್ಲಿ ತಿನ್ನುತ್ತೇವೆ.

ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.

ಹೆಚ್ಚು ಸಕ್ಕರೆ ತಿನ್ನುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಬಹಳಷ್ಟು ಜನರಿಗೆ ತಂಪು ಪಾನೀಯ, ಸಿಹಿತಿಂಡಿ, ಚಾಕೊಲೇಟ್‌, ಕ್ಯಾಂಡಿ ಮತ್ತು ಇತರ ಅನೇಕ ಸಿಹಿ ಪದಾರ್ಥಗಳನ್ನು ತಿನ್ನುವುದೆಂದರೆ ಬಹಳ ಇಷ್ಟ.

ಅಂದರೆ ಪರೋಕ್ಷವಾಗಿ ಸಕ್ಕರೆಯನ್ನು ಮಾತ್ರ ಸೇವಿಸೋದೆ ಇರೋದಲ್ಲ. ಬದಲಿಗೆ ಸಕ್ಕರೆಯಿಂದ ಮಾಡಿದಂತಹ ಎಲ್ಲಾ ಆಹಾರಗಳಿಂದ ದೂರವಿರುವುದು. ಹಾಗಾದರೆ ಒಂದು ತಿಂಗಳ ಸಕ್ಕರೆ ಸೇವಿಸುವುದನ್ನು ಬಿಟ್ಟರೆ ಆರೋಗ್ಯದಲ್ಲಾಗುವ ಬದಲಾವಣೆಗಳ ಬಗ್ಗೆ ತಿಳಿಯೋಣ ಬನ್ನಿ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

* ಸಕ್ಕರೆ ತಿನ್ನದಿರುವುದರಿಂದ ನೇರ ಲಾಭ ಹೃದಯಕ್ಕೆ ತಲುಪುತ್ತದೆ. ಸಕ್ಕರೆ ಕೊಬ್ಬಾಗಿ ಬದಲಾದಾಗ, ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದ ರಕ್ತದೊತ್ತಡವೂ ಅಧಿಕವಾಗುತ್ತದೆ. ಇದಕ್ಕಾಗಿ, ರಕ್ತವು ಹೃದಯವನ್ನು ತಲುಪಲು ಹೆಚ್ಚು ಶ್ರಮಿಸಬೇಕಾಗುತ್ತದೆ, ಇದರಿಂದಾಗಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.

* 30 ದಿನಗಳವರೆಗೆ ಸಕ್ಕರೆಯನ್ನು ಸೇವಿಸದಿದ್ರೆ, ಅದರ ನಂತರ ನೀವು ಅನೇಕ ಪ್ರಯೋಜನಗಳನ್ನು ಕಂಡುಕೊಳ್ಳುತ್ತೀರಿ. ಇದರಿಂದ ನಿಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಸಕ್ಕರೆಯನ್ನು ತಿನ್ನದಿರುವ ಮೂಲಕ, ಟೈಪ್-2 ಮಧುಮೇಹದ ಅಪಾಯವನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು.

* ಯಕೃತ್ತು ನಮ್ಮ ದೇಹದ ಪ್ರಮುಖ ಅಂಗವಾಗಿದೆ. ಯಕೃತ್ತು ಆರೋಗ್ಯಕರವಾಗಿದ್ದರೆ ನಿಮ್ಮ ಇಡೀ ದೇಹವು ಆರೋಗ್ಯಕರವಾಗಿರುತ್ತದೆ. ಆದರೆ ನೀವು ಬಹಳಷ್ಟು ಸಕ್ಕರೆಯನ್ನು ಸೇವಿಸಿದರೆ ಪಿತ್ತಜನಕಾಂಗಕ್ಕೆ ಸಂಬಂಧಿಸಿದ NAFLD ಸಮಸ್ಯೆ ಉಂಟಾಗುವುದು.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

* ಸಕ್ಕರೆಯ ತಿನ್ನುವುದನ್ನು ಕಡಿಮೆ ಮಾಡಿದರೆ ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಕಡಿಮೆಯಾಗುವ ಸಾಧ್ಯತೆ ಇದೆ ಹಾಗೂ clear skin ಕೂಡ ನಿಮ್ಮದಾಗುತ್ತದೆ.

* ಕಡಿಮೆ ಸಕ್ಕರೆ ಇರುವ ಆಹಾರವನ್ನು ತಿನ್ನುವುದರಿಂದ ದೇಹವು ಸ್ವಯಂಚಾಲಿತವಾಗಿ ಕ್ಯಾಲೊರಿಗಳನ್ನು ಪಡೆಯುತ್ತದೆ. ಸಿಹಿ ಚೀಸ್‌ನಲ್ಲಿ ಪ್ರೋಟೀನ್, ಫೈಬರ್ ಮತ್ತು ಪೋಷಕಾಂಶಗಳು ಇರುವುದಿಲ್ಲ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

* ನಿಮಗೆ ಹೆಚ್ಚು ಸಿಹಿತಿಂಡಿಗಳನ್ನು ಸೇವಿಸುವ ಅಭ್ಯಾಸ ಇದ್ದರೆ ಹೊಟ್ಟೆ ಮತ್ತು ಸೊಂಟದ ಸುತ್ತಲೂ ಕೊಬ್ಬು ಹೆಚ್ಚಾಗಲು ಪ್ರಾರಂಭಿಸುತ್ತದೆ. ಹಾಗಾಗಿ ಸಕ್ಕರೆಯಿಂದ ಆಗುವ ದುಷ್ಪರಿಣಾಮಗಳನ್ನು ತಪ್ಪಿಸಬೇಕು ಎಂದಾದರೆ ಒಮ್ಮೆ ಬಿಟ್ಟುಬಿಡಿ ತೂಕ ಹೇಗೆ ಕಡಿಮೆಯಾಗುತ್ತದೆ ಎಂದು ನಿಮಗೇ ತಿಳಿಯುತ್ತದೆ. ಅಲ್ಲದೆ, ನಿಮ್ಮ ತೂಕವು ತ್ವರಿತವಾಗಿ ಕಡಿಮೆಯಾಗುತ್ತದೆ

ಸಕ್ಕರೆಯನ್ನು ಬಿಡುವುದು ನಿಜಕ್ಕೂ ಆರೋಗ್ಯ ವಿಚಾರವಾಗಿ ಉತ್ತಮವಾಗಿರುತ್ತದೆ. ಆದರೆ ಇನ್ನೂ ಹೆಚ್ಚಗಿನ ಪ್ರಯೋಜನ ಪಡೆಯಬೇಕು ಎಂದರೆ ಎರಡ್ಮೂರು ತಿಂಗಳು ಸಕ್ಕರೆ ಸೇವಿಸುವುದನ್ನು ಬಿಟ್ಟರೆ ಸಾಕಾಗುವುದಿಲ್ಲ ಎನ್ನುತ್ತಾರೆ ವೈದ್ಯರು.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ

ಕರ್ನಲ್ ಸೋಫಿಯಾ ಖುರೇಷಿ Belagavi ಸೊಸೆ.!

ಜನಸ್ಪಂದನ ನ್ಯೂಸ್, ಕೊಣ್ಣೂರ : ಭಾರತೀಯ ಸೇನೆಯ ಆಪರೇಷನ್ ಸಿಂಧೂರ (Sindoor) ಹೆಸರಿನ Airstrike ಯಶಸ್ವಿ ಕಾರ್ಯಾಚರಣೆ information ನೀಡಿದ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi briefed on successful airstrike operation) ಅವರು ಕರ್ನಾಟಕದ ಬೆಳಗಾವಿಯವರು ಎಂಬುದು ಹೆಮ್ಮೆಯ ವಿಚಾರ.

ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು (Konnur in Gokak Taluk of Belagavi District) ಪಟ್ಟಣದ ನಿವಾಸಿಯಾಗಿದ್ದು, ಇವರು ಕೂಡ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.

ಇನ್ನೂ ಸೋಫಿಯಾ ಖುರೇಷಿ ಅವರು ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ (First Indian woman officer to lead a multinational military contingent) ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆ ಎಂಬ ವಿಷಯ ತಿಳಿದು ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ಸೋಫಿಯಾ ಪತಿ ತಾಜುದ್ದೀನ್ ಬಾಗೇವಾಡಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಪಟ್ಟಣದವರು. ಪತಿ, ಪತ್ನಿ‌ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

2015 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಜುದ್ದೀನ್, ಸೋಫಿಯಾ ಅವರದ್ದು ಲವ್ ಮ್ಯಾರೇಜ್. ಕರ್ನಲ್ ಸೋಫಿಯಾ ಮೂಲತಃ ಗುಜರಾತ್ ರಾಜ್ಯದ ವಡೋದರ (Resident of Vadodara, Gujarat State) ನಿವಾಸಿ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Reels ಗಾಗಿ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.

ಸದ್ಯ ಸೋಫಿಯಾ ಅವರು ಖುರೇಷಿ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಪತಿ ತಾಜುದ್ದೀನ್ ಬಾಗೇವಾಡಿ ಸಹ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಿಂದಿನ ಸುದ್ದಿ : ಒಂದು ತಿಂಗಳು ಸಕ್ಕರೆ ತಿನ್ನುವುದನ್ನು ನಿಲ್ಲಿಸಿದರೆ ಏನಾಗುವುದು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಒಂದೊಮ್ಮೆ ನೀವು 30 ದಿನಗಳ ಕಾಲ ಸಕ್ಕರೆ ತಿನ್ನುವುದನ್ನು ನಿಲ್ಲಿಸದರೆ ಏನಾಗುತ್ತದೆ, ಆರೋಗ್ಯದಲ್ಲಿ ಏನೇನು ಬದಲಾವಣೆಗಳಾಗಬಹುದು ಎನ್ನುವ ಮಾಹಿತಿ ಇಲ್ಲಿದೆ.

ಕಾಫಿ, ಚಹಾ, ಕುಕೀಸ್ ಅಥವಾ ಮಫಿನ್ ಇವೆಲ್ಲವೂ ಸಿಹಿ ರುಚಿಯನ್ನು ಹೊಂದಿದ್ದು, ನಾವು ಬೆಳಗ್ಗೆ ಸಕ್ಕರೆಯನ್ನು ಯಾವುದಾದರೂ ರೂಪದಲ್ಲಿ ತಿನ್ನುತ್ತೇವೆ.

ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.

ಹೆಚ್ಚು ಸಕ್ಕರೆ ತಿನ್ನುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಬಹಳಷ್ಟು ಜನರಿಗೆ ತಂಪು ಪಾನೀಯ, ಸಿಹಿತಿಂಡಿ, ಚಾಕೊಲೇಟ್‌, ಕ್ಯಾಂಡಿ ಮತ್ತು ಇತರ ಅನೇಕ ಸಿಹಿ ಪದಾರ್ಥಗಳನ್ನು ತಿನ್ನುವುದೆಂದರೆ ಬಹಳ ಇಷ್ಟ.

ಅಂದರೆ ಪರೋಕ್ಷವಾಗಿ ಸಕ್ಕರೆಯನ್ನು ಮಾತ್ರ ಸೇವಿಸೋದೆ ಇರೋದಲ್ಲ. ಬದಲಿಗೆ ಸಕ್ಕರೆಯಿಂದ ಮಾಡಿದಂತಹ ಎಲ್ಲಾ ಆಹಾರಗಳಿಂದ ದೂರವಿರುವುದು. ಹಾಗಾದರೆ ಒಂದು ತಿಂಗಳ ಸಕ್ಕರೆ ಸೇವಿಸುವುದನ್ನು ಬಿಟ್ಟರೆ ಆರೋಗ್ಯದಲ್ಲಾಗುವ ಬದಲಾವಣೆಗಳ ಬಗ್ಗೆ ತಿಳಿಯೋಣ ಬನ್ನಿ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

* ಸಕ್ಕರೆ ತಿನ್ನದಿರುವುದರಿಂದ ನೇರ ಲಾಭ ಹೃದಯಕ್ಕೆ ತಲುಪುತ್ತದೆ. ಸಕ್ಕರೆ ಕೊಬ್ಬಾಗಿ ಬದಲಾದಾಗ, ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದ ರಕ್ತದೊತ್ತಡವೂ ಅಧಿಕವಾಗುತ್ತದೆ. ಇದಕ್ಕಾಗಿ, ರಕ್ತವು ಹೃದಯವನ್ನು ತಲುಪಲು ಹೆಚ್ಚು ಶ್ರಮಿಸಬೇಕಾಗುತ್ತದೆ, ಇದರಿಂದಾಗಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.

* 30 ದಿನಗಳವರೆಗೆ ಸಕ್ಕರೆಯನ್ನು ಸೇವಿಸದಿದ್ರೆ, ಅದರ ನಂತರ ನೀವು ಅನೇಕ ಪ್ರಯೋಜನಗಳನ್ನು ಕಂಡುಕೊಳ್ಳುತ್ತೀರಿ. ಇದರಿಂದ ನಿಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಸಕ್ಕರೆಯನ್ನು ತಿನ್ನದಿರುವ ಮೂಲಕ, ಟೈಪ್-2 ಮಧುಮೇಹದ ಅಪಾಯವನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು.

* ಯಕೃತ್ತು ನಮ್ಮ ದೇಹದ ಪ್ರಮುಖ ಅಂಗವಾಗಿದೆ. ಯಕೃತ್ತು ಆರೋಗ್ಯಕರವಾಗಿದ್ದರೆ ನಿಮ್ಮ ಇಡೀ ದೇಹವು ಆರೋಗ್ಯಕರವಾಗಿರುತ್ತದೆ. ಆದರೆ ನೀವು ಬಹಳಷ್ಟು ಸಕ್ಕರೆಯನ್ನು ಸೇವಿಸಿದರೆ ಪಿತ್ತಜನಕಾಂಗಕ್ಕೆ ಸಂಬಂಧಿಸಿದ NAFLD ಸಮಸ್ಯೆ ಉಂಟಾಗುವುದು.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

* ಸಕ್ಕರೆಯ ತಿನ್ನುವುದನ್ನು ಕಡಿಮೆ ಮಾಡಿದರೆ ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಕಡಿಮೆಯಾಗುವ ಸಾಧ್ಯತೆ ಇದೆ ಹಾಗೂ clear skin ಕೂಡ ನಿಮ್ಮದಾಗುತ್ತದೆ.

* ಕಡಿಮೆ ಸಕ್ಕರೆ ಇರುವ ಆಹಾರವನ್ನು ತಿನ್ನುವುದರಿಂದ ದೇಹವು ಸ್ವಯಂಚಾಲಿತವಾಗಿ ಕ್ಯಾಲೊರಿಗಳನ್ನು ಪಡೆಯುತ್ತದೆ. ಸಿಹಿ ಚೀಸ್‌ನಲ್ಲಿ ಪ್ರೋಟೀನ್, ಫೈಬರ್ ಮತ್ತು ಪೋಷಕಾಂಶಗಳು ಇರುವುದಿಲ್ಲ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

* ನಿಮಗೆ ಹೆಚ್ಚು ಸಿಹಿತಿಂಡಿಗಳನ್ನು ಸೇವಿಸುವ ಅಭ್ಯಾಸ ಇದ್ದರೆ ಹೊಟ್ಟೆ ಮತ್ತು ಸೊಂಟದ ಸುತ್ತಲೂ ಕೊಬ್ಬು ಹೆಚ್ಚಾಗಲು ಪ್ರಾರಂಭಿಸುತ್ತದೆ. ಹಾಗಾಗಿ ಸಕ್ಕರೆಯಿಂದ ಆಗುವ ದುಷ್ಪರಿಣಾಮಗಳನ್ನು ತಪ್ಪಿಸಬೇಕು ಎಂದಾದರೆ ಒಮ್ಮೆ ಬಿಟ್ಟುಬಿಡಿ ತೂಕ ಹೇಗೆ ಕಡಿಮೆಯಾಗುತ್ತದೆ ಎಂದು ನಿಮಗೇ ತಿಳಿಯುತ್ತದೆ. ಅಲ್ಲದೆ, ನಿಮ್ಮ ತೂಕವು ತ್ವರಿತವಾಗಿ ಕಡಿಮೆಯಾಗುತ್ತದೆ

ಸಕ್ಕರೆಯನ್ನು ಬಿಡುವುದು ನಿಜಕ್ಕೂ ಆರೋಗ್ಯ ವಿಚಾರವಾಗಿ ಉತ್ತಮವಾಗಿರುತ್ತದೆ. ಆದರೆ ಇನ್ನೂ ಹೆಚ್ಚಗಿನ ಪ್ರಯೋಜನ ಪಡೆಯಬೇಕು ಎಂದರೆ ಎರಡ್ಮೂರು ತಿಂಗಳು ಸಕ್ಕರೆ ಸೇವಿಸುವುದನ್ನು ಬಿಟ್ಟರೆ ಸಾಕಾಗುವುದಿಲ್ಲ ಎನ್ನುತ್ತಾರೆ ವೈದ್ಯರು.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ.

1 ತಿಂಗಳು ಸಕ್ಕರೆ ಸೇವಿಸುವದನ್ನು ಬಿಟ್ಟರೆ ಏನಾಗುವುದು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಒಂದೊಮ್ಮೆ ನೀವು 30 ದಿನಗಳ ಕಾಲ ಸಕ್ಕರೆ ತಿನ್ನುವುದನ್ನು ನಿಲ್ಲಿಸದರೆ ಏನಾಗುತ್ತದೆ, ಆರೋಗ್ಯದಲ್ಲಿ ಏನೇನು ಬದಲಾವಣೆಗಳಾಗಬಹುದು ಎನ್ನುವ ಮಾಹಿತಿ ಇಲ್ಲಿದೆ.

ಕಾಫಿ, ಚಹಾ, ಕುಕೀಸ್ ಅಥವಾ ಮಫಿನ್ ಇವೆಲ್ಲವೂ ಸಿಹಿ ರುಚಿಯನ್ನು ಹೊಂದಿದ್ದು, ನಾವು ಬೆಳಗ್ಗೆ ಸಕ್ಕರೆಯನ್ನು ಯಾವುದಾದರೂ ರೂಪದಲ್ಲಿ ತಿನ್ನುತ್ತೇವೆ.

ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.

ಹೆಚ್ಚು ಸಕ್ಕರೆ ತಿನ್ನುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಬಹಳಷ್ಟು ಜನರಿಗೆ ತಂಪು ಪಾನೀಯ, ಸಿಹಿತಿಂಡಿ, ಚಾಕೊಲೇಟ್‌, ಕ್ಯಾಂಡಿ ಮತ್ತು ಇತರ ಅನೇಕ ಸಿಹಿ ಪದಾರ್ಥಗಳನ್ನು ತಿನ್ನುವುದೆಂದರೆ ಬಹಳ ಇಷ್ಟ.

ಅಂದರೆ ಪರೋಕ್ಷವಾಗಿ ಸಕ್ಕರೆಯನ್ನು ಮಾತ್ರ ಸೇವಿಸೋದೆ ಇರೋದಲ್ಲ. ಬದಲಿಗೆ ಸಕ್ಕರೆಯಿಂದ ಮಾಡಿದಂತಹ ಎಲ್ಲಾ ಆಹಾರಗಳಿಂದ ದೂರವಿರುವುದು. ಹಾಗಾದರೆ ಒಂದು ತಿಂಗಳ ಸಕ್ಕರೆ ಸೇವಿಸುವುದನ್ನು ಬಿಟ್ಟರೆ ಆರೋಗ್ಯದಲ್ಲಾಗುವ ಬದಲಾವಣೆಗಳ ಬಗ್ಗೆ ತಿಳಿಯೋಣ ಬನ್ನಿ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

* ಸಕ್ಕರೆ ತಿನ್ನದಿರುವುದರಿಂದ ನೇರ ಲಾಭ ಹೃದಯಕ್ಕೆ ತಲುಪುತ್ತದೆ. ಸಕ್ಕರೆ ಕೊಬ್ಬಾಗಿ ಬದಲಾದಾಗ, ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದ ರಕ್ತದೊತ್ತಡವೂ ಅಧಿಕವಾಗುತ್ತದೆ. ಇದಕ್ಕಾಗಿ, ರಕ್ತವು ಹೃದಯವನ್ನು ತಲುಪಲು ಹೆಚ್ಚು ಶ್ರಮಿಸಬೇಕಾಗುತ್ತದೆ, ಇದರಿಂದಾಗಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.

* 30 ದಿನಗಳವರೆಗೆ ಸಕ್ಕರೆಯನ್ನು ಸೇವಿಸದಿದ್ರೆ, ಅದರ ನಂತರ ನೀವು ಅನೇಕ ಪ್ರಯೋಜನಗಳನ್ನು ಕಂಡುಕೊಳ್ಳುತ್ತೀರಿ. ಇದರಿಂದ ನಿಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಸಕ್ಕರೆಯನ್ನು ತಿನ್ನದಿರುವ ಮೂಲಕ, ಟೈಪ್-2 ಮಧುಮೇಹದ ಅಪಾಯವನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು.

* ಯಕೃತ್ತು ನಮ್ಮ ದೇಹದ ಪ್ರಮುಖ ಅಂಗವಾಗಿದೆ. ಯಕೃತ್ತು ಆರೋಗ್ಯಕರವಾಗಿದ್ದರೆ ನಿಮ್ಮ ಇಡೀ ದೇಹವು ಆರೋಗ್ಯಕರವಾಗಿರುತ್ತದೆ. ಆದರೆ ನೀವು ಬಹಳಷ್ಟು ಸಕ್ಕರೆಯನ್ನು ಸೇವಿಸಿದರೆ ಪಿತ್ತಜನಕಾಂಗಕ್ಕೆ ಸಂಬಂಧಿಸಿದ NAFLD ಸಮಸ್ಯೆ ಉಂಟಾಗುವುದು.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

* ಸಕ್ಕರೆಯ ತಿನ್ನುವುದನ್ನು ಕಡಿಮೆ ಮಾಡಿದರೆ ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಕಡಿಮೆಯಾಗುವ ಸಾಧ್ಯತೆ ಇದೆ ಹಾಗೂ clear skin ಕೂಡ ನಿಮ್ಮದಾಗುತ್ತದೆ.

* ಕಡಿಮೆ ಸಕ್ಕರೆ ಇರುವ ಆಹಾರವನ್ನು ತಿನ್ನುವುದರಿಂದ ದೇಹವು ಸ್ವಯಂಚಾಲಿತವಾಗಿ ಕ್ಯಾಲೊರಿಗಳನ್ನು ಪಡೆಯುತ್ತದೆ. ಸಿಹಿ ಚೀಸ್‌ನಲ್ಲಿ ಪ್ರೋಟೀನ್, ಫೈಬರ್ ಮತ್ತು ಪೋಷಕಾಂಶಗಳು ಇರುವುದಿಲ್ಲ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

* ನಿಮಗೆ ಹೆಚ್ಚು ಸಿಹಿತಿಂಡಿಗಳನ್ನು ಸೇವಿಸುವ ಅಭ್ಯಾಸ ಇದ್ದರೆ ಹೊಟ್ಟೆ ಮತ್ತು ಸೊಂಟದ ಸುತ್ತಲೂ ಕೊಬ್ಬು ಹೆಚ್ಚಾಗಲು ಪ್ರಾರಂಭಿಸುತ್ತದೆ. ಹಾಗಾಗಿ ಸಕ್ಕರೆಯಿಂದ ಆಗುವ ದುಷ್ಪರಿಣಾಮಗಳನ್ನು ತಪ್ಪಿಸಬೇಕು ಎಂದಾದರೆ ಒಮ್ಮೆ ಬಿಟ್ಟುಬಿಡಿ ತೂಕ ಹೇಗೆ ಕಡಿಮೆಯಾಗುತ್ತದೆ ಎಂದು ನಿಮಗೇ ತಿಳಿಯುತ್ತದೆ. ಅಲ್ಲದೆ, ನಿಮ್ಮ ತೂಕವು ತ್ವರಿತವಾಗಿ ಕಡಿಮೆಯಾಗುತ್ತದೆ

ಸಕ್ಕರೆಯನ್ನು ಬಿಡುವುದು ನಿಜಕ್ಕೂ ಆರೋಗ್ಯ ವಿಚಾರವಾಗಿ ಉತ್ತಮವಾಗಿರುತ್ತದೆ. ಆದರೆ ಇನ್ನೂ ಹೆಚ್ಚಗಿನ ಪ್ರಯೋಜನ ಪಡೆಯಬೇಕು ಎಂದರೆ ಎರಡ್ಮೂರು ತಿಂಗಳು ಸಕ್ಕರೆ ಸೇವಿಸುವುದನ್ನು ಬಿಟ್ಟರೆ ಸಾಕಾಗುವುದಿಲ್ಲ ಎನ್ನುತ್ತಾರೆ ವೈದ್ಯರು.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.
ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.