ಜನಸ್ಪಂದನ ನ್ಯೂಸ್‌, ಡಸ್ಕ್‌ : ನರ್ಸ್‌ (Nurse) ಓರ್ವಳು ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಮುಂದೆಯೇ ತನ್ನ ಬಟ್ಟೆ ಬಿಚ್ಚಿರುವ ವಿಡಿಯೋ ಒಂದು ಸಿಸಿಟಿವಿಯಲ್ಲಿ ರಿಕಾರ್ಡ್‌ ಆಗಿದ್ದು, ಸದ್ಯ ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಇಲ್ಲೋಬ್ಬ ನರ್ಸ್‌ ತನ್ನ ಸೇವಾ ಅವಧಿಯಲ್ಲಿ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಬಟ್ಟೆ ಬಿಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಹಲ್​ಚಲ್​ ಸೃಷ್ಟಿಸಿದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಆಸ್ಪತ್ರೆಯ ಕೊಣೆಯೊಂದರಲ್ಲಿ ಮಲಗಿದ್ದ ರೋಗಯ ಹತ್ತಿರ ಬಂದ ನರ್ಸ್‌ ಅತ್ತಿತ್ತ ನೋಡುತ್ತಾಳೆ. ಯಾರು ಇಲ್ಲ ಎಂಬ ಭಾವನೆ ಬಂದೊಡನೆಯೇ ರೋಗಿಯ ಕಾಲು ಮುಟ್ಟಿ ಎಚ್ಚರಿಸುತ್ತಾಳೆ. ಆಮೇಲೆ ರೋಗಿಯ ಮುಂದೆ ತಾನು ಧರಿಸಿದ್ದ ಶರ್ಟ್​ ಬಟನ್ ಓಪನ್​ ಮಾಡಿ ತೋರಿಸುತ್ತಾಳೆ. ಈ ದೃಶ್ಯ ಸಿಸಿವಿಟಿಯಲ್ಲಿ ಸೆರೆಯಾಗಿದ್ದು, ಅದನು ನೀವು ನೋಡಬಹುದು.

ನರ್ಸ್ ಶರ್ಟ್​ ಬಟನ್ ಓಪನ್ ಮಾಡಿ ತೋರಿಸುವ ವಿಡಿಯೋ ವೈರಲ್‌ ಆಗುತ್ತಿದಂತೆಯೇ ಇದಕ್ಕೆ ಸಮಜಾಯಿಷಿಯನ್ನೂ ಕೊಟ್ಟಿರುವ ಈ ನರ್ಸ್​, ಚಿಕಿತ್ಸೆಯ ಭಾಗವಾಗಿ‌ ತಾನು ರೋಗಿಯ ಮುಂದೆ ಹೀಗೆ ಮಾಡಿದ್ದೇನೆ ಎಂದಿದ್ದಾರೆ.

ಇದನ್ನು ಓದಿ : Vedio : ನದಿಯಲ್ಲಿ ಸಿಲುಕಿದ Fortuner ಕಾರು ; ಕ್ಷಣದಲ್ಲೇ ದಡಕ್ಕೆ ತಂದ ಆನೆ.!

ರೋಗಿ ಬೇಗನೇ ಗುಣಪಡಿಸಲು ಈ ರೀತಿ ಮಾಡಿರುವುದಾಗಿ ನರ್ಸ್ ಹೇಳಿದ್ದಾಳೆ. ಆದರೆ ನರ್ಸ್‌ನ ಈ ನಡೆ ಭಾರಿ ಟೀಕೆಗೆ ಗುರಿಯಾಗಿದೆ.

ವಿಡಿಯೋ ನೋಡಿದ ನೆಟ್ಟಿಗರು ತಮಾಷೆಯಾದ ಪ್ರತಿಕ್ರಿಯೇ ನೀಡಿದ್ದಾರೆ. ಪಾಪ ನರ್ಸ್​ ಮಾಡಿದ್ದರಲ್ಲಿ ನಮಗೇನೂ ತಪ್ಪು ಎನ್ನಿಸ್ತಿಲ್ಲ ಅಂತ ಕೆಲವರು ಕಾಮೆಂಟ್‌ ಮಾಡಿದ್ದರೆ, ಇನ್ನು ಕೆಲವರು ಇದ್ಯಾವ ಆಸ್ಪತ್ರೆ ಅಲ್ಲಿ ನಾವೂ ಹೋಗಿ ಅಡ್ಮಿಟ್​ ಆಗುತ್ತೇವೆ ಎಂದಿದ್ದಾರೆ.

ಇದನ್ನು ಓದಿ : Special news : ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.?

ನರ್ಸ್‌ ಬಟ್ಟೆ ಬಿಚ್ಚಿದ್ದನ್ನು ನೋಡಿದ ಬಳಿಕ ರೋಗಿ ಬದುಕಿದ್ನಾ ಅಥ್ವಾ ಅಲ್ಲಿಯೇ ಎಚ್ಚರ ತಪ್ಪಿ ಹೋದ್ನಾ ಎಂದು ದಯವಿಟ್ಟು ಎಂದಿದ್ದಾರೆ. ರೋಗಿಗೆ ಚಿಕಿತ್ಸೆ ಬೇಕು ಎನ್ನುವುದು ಇವರ ವಾದ.

ಒಟ್ಟಾರೆ ನರ್ಸ್​ನ ಈ ವಿಚಿತ್ರ ವರ್ತನೆ ಜೋಕ್​ ರೂಪದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವೈರಲ್​ ಆಗಿದ್ದು ಹೇಗೆ? ಎಲ್ಲಿಯ ಆಸ್ಪತ್ರೆ? ಯಾವ ದೇಶದ್ದು? ಎಂದು? ಎಂಬಿತ್ಯಾದಿ ಮಾಹಿತಿ ಮಾತ್ರ ಎಲ್ಲಿಯೂ ಇಲ್ಲ!

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!
Nurse ಶರ್ಟ್‌ ಬಟನ್‌ ಬಿಚ್ಚಿದ ವಿಡಯೋ ನೋಡಿ :

 

View this post on Instagram

 

A post shared by The Huntline (@thehuntline_)

ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಮನುಷ್ಯನಿಗೆ ಆರೋಗ್ಯ (Health) ದಲ್ಲಿ ಆಗಾಗ ಏರುಪೇರು ಆಗುತ್ತಿರುತ್ತದೆ.

ಅದರಲ್ಲಿ ತಲೆನೋವು ಸಾಮಾನ್ಯ. ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಪುದೀನಾ (Papermint) :

ಹೌದು, ಪುದೀನಾ ಹಲವಾರು ಆಹಾರದ ಉಪಯೋಗಗಳು ಮತ್ತು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಸಾಮಾನ್ಯ ಶೀತ, ಕೆಮ್ಮು, ಬಾಯಿ ಮತ್ತು ಗಂಟಲಿನ ಉರಿಯೂತ, ಸೈನಸ್ ಸೋಂಕುಗಳು ಮತ್ತು ಉಸಿರಾಟದ ಸೋಂಕುಗಳು (Sinus infections and respiratory infections) ಬರದಂತೆ ತಡೆಯುವುದು.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಪುದೀನಾದಲ್ಲಿರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. Vitamin A, Vitamin B ಮತ್ತು Vitamin C ಕಾಂಪ್ಲೆಕ್ಸ್ ಅನ್ನು ಹೊಂದಿದೆ.

* ಪುದೀನಾ ಎಲೆಗಳನ್ನು ಜಜ್ಜಿ ವಾಸನೆ (smell) ತಗೊಂದ್ರೆ, ತಲೆನೋವು, ತಲೆ ಸುತ್ತುವಿಕೆ ಶಮನವಾಗುತ್ತದೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

* ಪುದೀನದಲ್ಲಿ ಇರುವ ಸಾರಭೂತ ತೈಲವು ಜೀರ್ಣಕ್ರಿಯೆಯನ್ನು ಉತ್ತೇಜಿಸುವುದು. ಜೀರ್ಣಕಾರಿ ಕಿಣ್ವಗಳು ಪೋಷಕಾಂಶಗಳನ್ನು ಹೀರಿಕೊಳ್ಳಲು (Digestive enzymes help absorb nutrients) ಸಹಾಯ ಮಾಡುತ್ತದೆ. ಇದರಿಂದಾಗಿ ಚಯಾಪಚಯ ಕ್ರಿಯೆಯು ಉತ್ತಮವಾಗುತ್ತದೆ. ಉತ್ತಮ ಜೀರ್ಣ ಕ್ರಿಯೆಯಿಂದ ಸುಲಭವಾಗಿ ತೂಕ ಇಳಿಸಬಹುದು.

* ಪುದೀನಾ ಕಷಾಯಕ್ಕೆ ಜೇನುತುಪ್ಪ ಬೆರೆಸಿ ಕುಡಿಯುತ್ತಿದ್ದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

* ಪುದೀನವನ್ನು ನಿಯಮಿತವಾಗಿ ಸೇವಿಸುವಾಗ ಮಿತವಾಗಿ ಹಾಗೂ ಹಿತವಾಗಿ ಸೇವಿಸಬೇಕು (Should be consumed in moderation and in moderation). ಆಗ ಮಿದುಳಿನ ಆರೋಗ್ಯ ಉತ್ತಮವಾಗಿ ಸುಧಾರಿಸುತ್ತದೆ.

* ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

* ಪುದೀನ ರಸವನ್ನು ಹಣೆಯ ಮೇಲೆ ಅನ್ವಯಿಸಿಕೊಂಡರೆ ತಲೆನೋವು (headache) ನಿವಾರಣೆಯಾಗುವುದು. ತಲೆನೋವು ನಿವಾರಣೆಗೆ ಪುದೀನಾದ ಮುಲಾಮು ಅಥವಾ ಎಣ್ಣೆಯನ್ನು ಹಣೆ ಮತ್ತು ಪೀಡಿತ ಪ್ರದೇಶದಲ್ಲಿ ಹಚ್ಚಿಕೊಳ್ಳಬಹುದು.

* ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ವಾಯು ಮತ್ತು ಆಮ್ಲೀಯತೆಯನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

* ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಇದು ಸಹಾಯಕ.

* ಪುದೀನಾ ರಸಕ್ಕೆ ಅರಿಶಿಣವನ್ನು ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡುವುದರಿಂದ ತುರಿಕೆ, ಉರಿ ಮುಂತಾದ ಚರ್ಮ ವ್ಯಾಧಿಗಳು ನಿವಾರಣೆಯಾಗುತ್ತವೆ (Skin diseases like itching and burning are relieved). ದೇಹದಲ್ಲಿನ ಉಷ್ಣ ಕಡಿಮೆಯಾಗುತ್ತದೆ.

* ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಭಾವನೆಯನ್ನು ಬಹುಬೇಗ ನಿವಾರಿಸುವ ಕೆಲಸ ಮಾಡುತ್ತದೆ ಪುದೀನಾದ ರಸ ಮತ್ತು ಪರಿಮಳ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

* ಪುದೀನಾ ಉಲ್ಲಾಸಕರವಾದ ವಾಸನೆಯನ್ನು ಹೊಂದಿದ್ದು, ಅದು ಬಹುಬೇಗ ಶಾಂತ ಹಾಗೂ ಉಲ್ಲಾಸದ ಭಾವನೆಯನ್ನು ನೀಡುತ್ತದೆ

* ಪುದೀನ ರಸವನ್ನು ಮುಖಕ್ಕೆ ಹಚ್ಚಿದರೆ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು

* ಆರೋಗ್ಯಕರ ಹಲ್ಲುಗಳು ಮತ್ತು ಒಸಡುಗಳನ್ನು ಹೊಂದಲು ಸಹಾಯವಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.