ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 10

ಮಧ್ಯರಾತ್ರಿ ಸೊಸೆಯ ಕೋಣೆಯಿಂದ ಕೇಳಿದ Noise ; ನೋಡಲು ಹೋದ ಅತ್ತೆಗೆ ಶಾಕ್!

0

ಜನಸ್ಪಂದನ ನ್ಯೂಸ್‌, ಉ.ಪ್ರ : ಅಯೋಧ್ಯೆ ಜಿಲ್ಲೆಯ ಪುರ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲೇ ಇದ್ದ ಅತ್ತೆಗೆ ಮಧ್ಯರಾತ್ರಿ ಸೊಸೆಯ ಕೋಣೆಯಿಂದ ಪಿಸುಮಾತುಗಳು ಹಾಗೂ ಅಸಹಜ ಶಬ್ದಗಳು (noise) ಕೇಳಿ ಬಂದ ನಂತರ, ಕೋಣೆಯಲ್ಲಿ ಪರಿಸ್ಥಿತಿ ಏನೋ ತಪ್ಪಾಗಿದೆ ಎಂಬ ಅನುಮಾನ ಹುಟ್ಟಿತ್ತು. ಶಬ್ದದ (noise) ಮೂಲವನ್ನು ತಿಳಿಯಲು ಹುಡುಕಾಡಿದ ಅತ್ತೆ ಕೊನೆಗೆ ಕೋಣೆ ಬಾಗಿಲು ತೆರೆಯುತ್ತಿದ್ದಂತೆಯೇ ನಂಬಲು ಆಗದ ದೃಶ್ಯ ಕಣ್ಣಿಗೆ ಬಿದ್ದಿದೆ.

ಇಬ್ಬರು ಮಕ್ಕಳ ತಾಯಿಯಾಗಿರುವ 30 ವರ್ಷದ ಸೊಸೆ ತನ್ನ ಪ್ರಿಯಕರನೊಂದಿಗೆ ಕೋಣೆಯಲ್ಲಿದ್ದಳು. ಬರುವ ಶಬ್ದ (noise) ಕೇಳಿ ಹೆದರಿದ ಯುವಕ (ಪ್ರಿಯಕರ) ಮಂಚದ ಕೆಳಗೆ ಅಡಗಿ ಕುಳಿತಿರುವುದನ್ನು ಅತ್ತೆ ಕಂಡು ಬೆಚ್ಚಿಬಿದ್ದಳು. ಆಕೆ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದರೆ, ಮಾವ ನಾಗ್ಪುರ್‌ಗೆ ತೆರಳಿರುವ ವೇಳೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿ : ರಾಟ್‌ವೀಲರ್ ದಾಳಿಗೆ ಮಹಿಳೆಯ ಸಾವು ; ಸೆರೆ ಕಾರ್ಯಾಚರಣೆಯಲ್ಲಿ Dog ಬಲಿ, ಮಾಲೀಕ ಬಂಧನ.

ಘಟನೆಯ ಸಮಯದಲ್ಲಿ ಅತ್ತೆ ಮೊಮ್ಮಕ್ಕಳೊಂದಿಗೆ ಮಲಗಿದ್ದಳು. ಕೆಲವು ಸಮಯದಿಂದಲೇ ಸೊಸೆಯ ಕೋಣೆಯಿಂದ ಶಬ್ದಗಳು (noise) ಕೇಳಿಬಂದ ಕಾರಣ, ಅತ್ತೆ ನೆರೆಹೊರೆಯವರನ್ನು ಕರೆದು ಸಹಾಯ ಕೇಳಿದ್ದರು.

ಸ್ಥಳೀಯರು ಬಂದು ಬಾಗಿಲು ತೆರೆಯುವಾಗ ಪ್ರಿಯಕರನ ಉಪಸ್ಥಿತಿ ಬಹಿರಂಗಗೊಂಡಿತು. ನಂತರ ಗ್ರಾಮದಲ್ಲಿ ಗಲಾಟೆಯ ಶಬ್ದ (noise) ಉಂಟಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು.

ಇದನ್ನು ಓದಿ : ಮದುವೆಯಲ್ಲಿ Dance ಮಾಡಿದ ಹೆಂಡತಿ ; ಗಂಡ ಮಾಡಿದ್ದೇನು ಗೊತ್ತೇ? ವಿಡಿಯೋ ನೋಡಿ.

ಮಾಹಿತಿಯ ಪ್ರಕಾರ, 25 ವರ್ಷದ ಯುವಕ ಕೆಲಕಾಲದಿಂದಲೇ ಮಧ್ಯರಾತ್ರಿ ಮಹಿಳೆಯನ್ನು ಭೇಟಿ ಮಾಡಲು ಬರುತ್ತಿದ್ದ. ಮದುವೆಯ ನಂತರವೂ ಅವರ ಸಂಬಂಧ ಮುಂದುವರಿದಿತ್ತು ಎಂಬುದು ಗ್ರಾಮಸ್ಥರ ಹೇಳಿಕೆ.

ಈ ಘಟನೆ ಬಗ್ಗೆ ತಿಳಿದಂತೆಯೇ ದುಬೈನಲ್ಲಿದ್ದ ಮಹಿಳೆಯ ಪತಿ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ತಕ್ಷಣವೇ ವಿಚ್ಛೇದನ ನೀಡಿದ್ದಾನೆ ಎನ್ನಲಾಗಿದೆ.

ಗ್ರಾಮಸ್ಥರು ನಂತರ ಸಭೆ ನಡೆಸಿ, ಇಬ್ಬರೂ ಒಟ್ಟಿಗೆ ವಾಸಿಸಲು ಬಯಸಿದರೆ ಸಮಾಜದ ದೃಷ್ಟಿಯಿಂದ ಮದುವೆಯಾಗಬೇಕು ಎಂದು ಸಲಹೆ ನೀಡಿದರು. ಮಹಿಳೆ ವಿಚಾರವಾಗಿ ತನ್ನ ಪ್ರಿಯಕರನೊಂದಿಗೆ ವಾಸಿಸಲು ಒಪ್ಪಿಕೊಂಡಿದ್ದು, ಮದುವೆ ಮಾಡಲು ಸಿದ್ಧತೆಗಳು ನಡೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ. ಈ ಘಟನೆ ಯುವಕನ ಕುಟುಂಬಕ್ಕೂ ಆಘಾತ ತಂದಿದೆ.

ಇದನ್ನು ಓದಿ : Road ನಲ್ಲಿ ಬಿದ್ದ ಮಹಿಳೆಯ 50,000 ರೂ. ಕದ್ದ ಬೈಕರ್ ಕ್ಷಣಾರ್ಧದಲ್ಲಿ ಪರಾರಿ ; ವಿಡಿಯೋ ವೈರಲ್.

ಪುರ ಕಲಂದರ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲೇಶ್ ಸಾಹ್ನಿ ಮಾತಿನಂತೆ, ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಎರಡೂ ಕುಟುಂಬಗಳು ಪರಸ್ಪರ ವಿವಾಹಕ್ಕೆ ಒಪ್ಪಿಕೊಂಡಿದ್ದು, ಈ ಸಂಬಂಧ ಯಾವುದೇ ದೂರು ನೀಡಲಾಗಿಲ್ಲ.


ಮದುವೆಯಲ್ಲಿ Dance ಮಾಡಿದ ಹೆಂಡತಿ ; ಗಂಡ ಮಾಡಿದ್ದೇನು ಗೊತ್ತೇ? ವಿಡಿಯೋ ನೋಡಿ.

wife dance program husband

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಸೊಶಿಯಲ್ ಮೀಡಿಯಾ ಕಾಲದಲ್ಲಿ ಯಾವುದೇ ಕಾರ್ಯಕ್ರಮವಿದ್ದರೂ ನೃತ್ಯ (Dance), ಮನರಂಜನೆ ಸಾಮಾನ್ಯವಾಗಿದೆ. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ತಮ್ಮಷ್ಟಕ್ಕೆ ಎಂಜಾಯ್ ಮಾಡುವುದನ್ನು ನಾವು ದಿನವೂ ವಿಡಿಯೋಗಳಲ್ಲಿ ನೋಡುತ್ತೇವೆ. ಆದರೆ ಕೆಲವು ಕುಟುಂಬಗಳಲ್ಲಿ ಮಹಿಳೆಯರು ಕಾರ್ಯಕ್ರಮಗಳಲ್ಲಿ ಮುಕ್ತವಾಗಿ ನೃತ್ಯ (Dance) ಮಾಡುವುದನ್ನು ಇನ್ನೂ ಒಪ್ಪಿಕೊಳ್ಳುವುದಿಲ್ಲ.

ಇದಕ್ಕೆ ಉದಾಹರಣೆ ಎಂಬಂತೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಹೊಸ ವಿಡಿಯೋ ಒಂದು ಚರ್ಚೆಗೆ ಕಾರಣವಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ವಿವಾಹಿತೆಯೊಬ್ಬರು ಜೋಶ್‌ನೊಂದಿಗೆ ಸ್ಟೇಜ್ ಬಳಿ ನಿಂತು ಪುರುಷರ ಮಧ್ಯದಲ್ಲಿ ಅನಾಯಾಸವಾಗಿ ನೃತ್ಯ (Dance) ಮಾಡುತ್ತಿದ್ದರು.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಆದರೆ ಅದೆಲ್ಲವನ್ನು ಗಮನಿಸುತ್ತಿದ್ದ ಆಕೆಯ ಪತಿ ಇದನ್ನು ಸಹಿಸಿಕೊಳ್ಳದೆ ತೀವ್ರ ಆಕ್ರೋಶಗೊಂಡಿದ್ದಾನೆ.

ವಿಡಿಯೋದಲ್ಲಿನ ದೃಶ್ಯಗಳ ಪ್ರಕಾರ, ಗಂಡನು ಕೂಡ ಸ್ಟೆಪ್ (Dance) ಹಾಕುವಂತೆ ಮುಂದಕ್ಕೆ ಬಂದು, ಅಚಾನಕವಾಗಿ ಹೆಂಡತಿಗೆ ಲತ್ತೆ ನೀಡುತ್ತಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆಯೂ ತಕ್ಷಣ ಗಂಡನಿಗೂ ಸಹ ಡಾನ್ಸ್ (Dance) ಮಾಡುತ್ತ ಎದುರಾಗಿ ಹಲ್ಲೆ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ನಂತರ ಗಂಡನು ಆಕೆಯನ್ನು ಥಳಿಸಿ, ಬಲವಂತವಾಗಿ ಸ್ಥಳದಿಂದ ಕರೆದುಕೊಂಡು ಹೋಗುತ್ತಾನೆ.

ಈ ಘಟನೆ ನಡೆದ ಸ್ಥಳ ಮತ್ತು ಸಮಯ ಸ್ಪಷ್ಟವಾಗಿಲ್ಲ. ಆದರೆ ಈ ಸಂಪೂರ್ಣ ಘಟನೆ ಸೆರೆಹಿಡಿದ ವಿಡಿಯೋ ಈಗ ಎಕ್ಸ್ (X) ಪ್ಲಾಟ್‌ಫಾರ್ಮ್‌ನಲ್ಲಿ ವೇಗವಾಗಿ ವೈರಲ್ ಆಗಿದೆ.

ವಿಡಿಯೋ ಕುರಿತು ನೆಟ್ಟಿಗರು ತೀವ್ರ ಚರ್ಚೆ ನಡೆಸುತ್ತಿದ್ದು, ಮಹಿಳೆಯ ಸ್ವಾತಂತ್ರ್ಯ, ಕುಟುಂಬದ ನಿಯಮಗಳು ಹಾಗೂ ಸಾಮಾಜಿಕ ದೃಷ್ಟಿಕೋನಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : Road ನಲ್ಲಿ ಬಿದ್ದ ಮಹಿಳೆಯ 50,000 ರೂ. ಕದ್ದ ಬೈಕರ್ ಕ್ಷಣಾರ್ಧದಲ್ಲಿ ಪರಾರಿ ; ವಿಡಿಯೋ ವೈರಲ್.

ಮಹಿಳೆಯ ಡಾನ್ಸ್ (Dance) ವಿಡಿಯೋ :

Disclaimer : The information provided in this article is based on a video/post currently circulating on social media. Janaspandan News does not confirm any claim or authenticity regarding this.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ಮದುವೆಯಲ್ಲಿ Dance ಮಾಡಿದ ಹೆಂಡತಿ ; ಗಂಡ ಮಾಡಿದ್ದೇನು ಗೊತ್ತೇ? ವಿಡಿಯೋ ನೋಡಿ.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಸೊಶಿಯಲ್ ಮೀಡಿಯಾ ಕಾಲದಲ್ಲಿ ಯಾವುದೇ ಕಾರ್ಯಕ್ರಮವಿದ್ದರೂ ನೃತ್ಯ (Dance), ಮನರಂಜನೆ ಸಾಮಾನ್ಯವಾಗಿದೆ. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ತಮ್ಮಷ್ಟಕ್ಕೆ ಎಂಜಾಯ್ ಮಾಡುವುದನ್ನು ನಾವು ದಿನವೂ ವಿಡಿಯೋಗಳಲ್ಲಿ ನೋಡುತ್ತೇವೆ. ಆದರೆ ಕೆಲವು ಕುಟುಂಬಗಳಲ್ಲಿ ಮಹಿಳೆಯರು ಕಾರ್ಯಕ್ರಮಗಳಲ್ಲಿ ಮುಕ್ತವಾಗಿ ನೃತ್ಯ (Dance) ಮಾಡುವುದನ್ನು ಇನ್ನೂ ಒಪ್ಪಿಕೊಳ್ಳುವುದಿಲ್ಲ.

ಇದಕ್ಕೆ ಉದಾಹರಣೆ ಎಂಬಂತೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಹೊಸ ವಿಡಿಯೋ ಒಂದು ಚರ್ಚೆಗೆ ಕಾರಣವಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ವಿವಾಹಿತೆಯೊಬ್ಬರು ಜೋಶ್‌ನೊಂದಿಗೆ ಸ್ಟೇಜ್ ಬಳಿ ನಿಂತು ಪುರುಷರ ಮಧ್ಯದಲ್ಲಿ ಅನಾಯಾಸವಾಗಿ ನೃತ್ಯ (Dance)ಮಾಡುತ್ತಿದ್ದರು.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಆದರೆ ಅದೆಲ್ಲವನ್ನು ಗಮನಿಸುತ್ತಿದ್ದ ಆಕೆಯ ಪತಿ ಇದನ್ನು ಸಹಿಸಿಕೊಳ್ಳದೆ ತೀವ್ರ ಆಕ್ರೋಶಗೊಂಡಿದ್ದಾನೆ.

ವಿಡಿಯೋದಲ್ಲಿನ ದೃಶ್ಯಗಳ ಪ್ರಕಾರ, ಗಂಡನು ಕೂಡ ಸ್ಟೆಪ್ (Dance) ಹಾಕುವಂತೆ ಮುಂದಕ್ಕೆ ಬಂದು, ಅಚಾನಕವಾಗಿ ಹೆಂಡತಿಗೆ ಲತ್ತೆ ನೀಡುತ್ತಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆಯೂ ತಕ್ಷಣ ಗಂಡನಿಗೂ ಸಹ ಡಾನ್ಸ್ (Dance) ಮಾಡುತ್ತ ಎದುರಾಗಿ ಹಲ್ಲೆ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ನಂತರ ಗಂಡನು ಆಕೆಯನ್ನು ಥಳಿಸಿ, ಬಲವಂತವಾಗಿ ಸ್ಥಳದಿಂದ ಕರೆದುಕೊಂಡು ಹೋಗುತ್ತಾನೆ.

ಈ ಘಟನೆ ನಡೆದ ಸ್ಥಳ ಮತ್ತು ಸಮಯ ಸ್ಪಷ್ಟವಾಗಿಲ್ಲ. ಆದರೆ ಈ ಸಂಪೂರ್ಣ ಘಟನೆ ಸೆರೆಹಿಡಿದ ವಿಡಿಯೋ ಈಗ ಎಕ್ಸ್ (X) ಪ್ಲಾಟ್‌ಫಾರ್ಮ್‌ನಲ್ಲಿ ವೇಗವಾಗಿ ವೈರಲ್ ಆಗಿದೆ.

ವಿಡಿಯೋ ಕುರಿತು ನೆಟ್ಟಿಗರು ತೀವ್ರ ಚರ್ಚೆ ನಡೆಸುತ್ತಿದ್ದು, ಮಹಿಳೆಯ ಸ್ವಾತಂತ್ರ್ಯ, ಕುಟುಂಬದ ನಿಯಮಗಳು ಹಾಗೂ ಸಾಮಾಜಿಕ ದೃಷ್ಟಿಕೋನಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : Road ನಲ್ಲಿ ಬಿದ್ದ ಮಹಿಳೆಯ 50,000 ರೂ. ಕದ್ದ ಬೈಕರ್ ಕ್ಷಣಾರ್ಧದಲ್ಲಿ ಪರಾರಿ ; ವಿಡಿಯೋ ವೈರಲ್.

ಮಹಿಳೆಯ ಡಾನ್ಸ್ (Dance) ವಿಡಿಯೋ :

Disclaimer : The information provided in this article is based on a video/post currently circulating on social media. Janaspandan News does not confirm any claim or authenticity regarding this.


ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

ktm rider fatal-accident

ಜನಸ್ಪಂದನ ನ್ಯೂಸ್‌, ಸೂರತ್‌ : ಗುಜರಾತ್‌ನ ಸೂರತ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿದ್ದ ಯುವ ಇನ್‌ಫ್ಲುವೆನ್ಸರ್ ದುರ್ಮರಣ ಹೊಂದಿದ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ‘ಪಿಕೆಆರ್ ಬ್ಲಾಗರ್’ ಎಂದು ಪರಿಚಿತರಾದ ಪ್ರಿನ್ಸ್ ಪಟೇಲ್, ರೀಲ್ ಚಿತ್ರೀಕರಣಕ್ಕಾಗಿ ಅತಿ ವೇಗದಲ್ಲಿ ಬೈಕ್ (KTM Bike) ಸವಾರಿ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಭೀಕರವಾಗಿ ಬಿದ್ದಿದ್ದಾರೆ.

ಘಟನೆ ಸೂರತ್‌ನ ಗ್ರೇಟ್ ಲೈನರ್ ಸೇತುವೆಯ ಬಳಿಯಲ್ಲಿ ನಡೆದಿದೆ. ಪ್ರಿನ್ಸ್ ತಮ್ಮ ಕೆಟಿಎಂ ಬೈಕ್ (KTM Bike) ಅನ್ನು ಗಂಟೆಗೆ ಸುಮಾರು 140 ಕಿ.ಮೀ ವೇಗದಲ್ಲಿ ಚಲಾಯಿಸುತ್ತಿದ್ದಾಗ ಸಮತೋಲನ ಕಳೆದುಕೊಂಡು ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತವು ಎಷ್ಟು ಭೀಕರವಾಗಿತ್ತೆಂದರೆ ಬೈಕ್‌ (KTM Bike) ಕೆಲವು ನೂರು ಮೀಟರ್‌ಗಳವರೆಗೆ ಸ್ಕಿಡ್ ಆಗಿದ್ದು, ಪ್ರಿನ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ಅಪಘಾತದ ಸಿಸಿಟಿವಿ ದೃಶ್ಯ ವೈರಲ್ :

ಸಿಸಿಟಿವಿ ದೃಶ್ಯಗಳಲ್ಲಿ ಪ್ರಿನ್ಸ್ ಸೇತುವೆಯ ಇಳಿಜಾರಿನಲ್ಲಿ ಅತೀವೇಗದಲ್ಲಿ KTM ಬೈಕ್ ಚಲಾಯಿಸುತ್ತಿರುವುದು ಮತ್ತು ಕ್ಷಣಾರ್ಧದಲ್ಲೇ ನಿಯಂತ್ರಣ ತಪ್ಪಿಸುವುದು ಕಾಣಿಸುತ್ತದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಅವರು ಹೆಲ್ಮೆಟ್ ಧರಿಸಿರಲಿಲ್ಲ, ಇದು ಗಂಭೀರ ಗಾಯಗಳಿಗೆ ಕಾರಣವಾಗಿದೆ.

ಕುಟುಂಬದ ದುಸ್ಥಿತಿ :

ಪ್ರಿನ್ಸ್ ಕುಟುಂಬ ಆರ್ಥಿಕವಾಗಿ ಅತಿಯಾಗಿ ಹಿಂದುಳಿದಿದ್ದು, ಅವರ ತಾಯಿ ಆಶ್ರಯ ತಾಣದಲ್ಲಿ ವಾಸಿಸುತ್ತಾ ಹಾಲು ಮಾರಾಟದ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಮಗನ ಅಕಾಲಿಕ ಸಾವು ಕುಟುಂಬಕ್ಕೆ ಶೋಕಾಂತಿಕೆಯಾಗಿರುವುದು ಸ್ಥಳೀಯರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ಪ್ರಿನ್ಸ್ :

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಪ್ರಿನ್ಸ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ಯುವಕರಲ್ಲಿ, ವೇಗದ ಬೈಕಿಂಗ್ ವಿಡಿಯೊಗಳಿಂದಷ್ಟು ಜನಪ್ರಿಯರಾಗಿದ್ದರು.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ಹೊಸ ಕೆಟಿಎಂ ಬೈಕ್ (KTM Bike) ಖರೀದಿಸಿದ್ದರು ಮತ್ತು ಅದನ್ನು ‘ಲೈಲಾ’ ಎಂದು ಕರೆಯುತ್ತಿದ್ದರು. ಬೈಕ್‌ (KTM Bike) ನ ಫೋಟೋಗಳು, ರೀಲ್‌ಗಳು ಮತ್ತು ಸವಾರಿ ವಿಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಿದ್ದರು.

ಅಂತೆಯೇ, ನಾಲ್ಕು ದಿನಗಳ ಹಿಂದೆ ಅವರು ತಮ್ಮ ಸಾವನ್ನು ಉಲ್ಲೇಖಿಸುವಂತಹ ಒಂದು ಕ್ರಿಯೇಟಿವ್ ವಿಡಿಯೋ ಹಂಚಿಕೊಂಡಿದ್ದು, “ಮರಣದ ನಂತರವೂ ನನ್ನ ಲೈಲಾ (KTM Bike) ವನ್ನು ಪ್ರೀತಿಸುತ್ತೇನೆ” ಎಂಬ ಸಂದೇಶ ಸೇರಿಸಿದ್ದರು. ಈಗ ಅದು ದುಃಖದ ಸಂಧರ್ಭದಲ್ಲಿ ಮತ್ತಷ್ಟು ವೈರಲ್ ಆಗಿದೆ.

ಪ್ರಕರಣ ದಾಖಲು ; ಮುಂದುವರೆದ ತನಿಖೆ :

ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿ, ಅಗತ್ಯ ತನಿಖೆ ಕೈಗೊಂಡಿದ್ದಾರೆ. ಅತಿವೇಗ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ಅಂದಾಜು ವ್ಯಕ್ತವಾಗಿದೆ.

ಇದನ್ನು ಓದಿ : ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ರಾಟ್‌ವೀಲರ್ ದಾಳಿಗೆ ಮಹಿಳೆಯ ಸಾವು ; ಸೆರೆ ಕಾರ್ಯಾಚರಣೆಯಲ್ಲಿ Dog ಬಲಿ, ಮಾಲೀಕ ಬಂಧನ.

0

ಜನಸ್ಪಂದನ ನ್ಯೂಸ್‌, ದಾವಣಗೆರೆ : ದಾವಣಗೆರೆಯಲ್ಲಿ ರಾಟ್‌ವೀಲರ್ ನಾಯಿಗಳ (Rottweiler Dog) ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದರೂ, ಇದೀಗ ಈ ಘಟನೆಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆ ಹೊರಬಂದಿದೆ. ಸಾರ್ವಜನಿಕ ಸ್ಥಳದಲ್ಲಿ ನಾಯಿಗಳನ್ನು ನಿರ್ದಯವಾಗಿ ಬಿಟ್ಟುಹೋದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಮತ್ತೊಂದೆಡೆ, ದಾಳಿ ನಡೆಸಿದ ಎರಡೂ ರಾಟ್‌ವೀಲರ್ ನಾಯಿಗಳು ಸೆರೆ ಕಾರ್ಯಾಚರಣೆ ಸಮಯದಲ್ಲೇ ಮೃತಪಟ್ಟಿರುವ ದುಃಖಕರ ಮಾಹಿತಿ ಹೊರಬಿದ್ದಿದೆ.

ನಾಯಿ (Rottweiler Dog) ಗಳನ್ನು ಬಿಟ್ಟುಹೋದ ಆರೋಪಿ ಬಂಧನ :

ಪೊಲೀಸರ ಬಂಧನದಲ್ಲಿರುವ ಶೈಲೇಶಕುಮಾರ್ ಅವರು ದಾವಣಗೆರೆಯ ದೇವರಾಜ ಅರಸು ಬಡಾವಣೆ ಪ್ರದೇಶದ ನಿವಾಸಿ. ಈತ ಹೊನ್ನೂರು ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48 (NH-48) ಸೇವಾ ರಸ್ತೆಯಲ್ಲಿ ಎರಡು ರಾಟ್‌ವೀಲರ್ ನಾಯಿಗಳನ್ನು ಬಾಡಿಗೆ ಆಟೋದಲ್ಲಿ ತಂದು ಬಿಟ್ಟುಹೋದ ಎನ್ನಲಾಗಿದೆ.

ಇದನ್ನು ಓದಿ :

ನಂತರ ಈ ನಾಯಿ (Rottweiler Dog) ಗಳು ಮಲ್ಲಶೆಟ್ಟಿಹಳ್ಳಿ ನಿವಾಸಿ ಅನಿತಾ ಅವರ ಮೇಲೆ ದಾಳಿ ಮಾಡಿ ಅವರನ್ನು ದುರ್ಘಟನೆಗೊಳಪಡಿಸಿದವು.

ಪ್ರಕರಣದ ತನಿಖೆಯನ್ನು ಗ್ರಾಮಾಂತರ ಠಾಣೆಯ ಸಿಪಿಐ ಅಣ್ಣಯ್ಯ ಕೆ.ಟಿ. ಅವರು ನೇತೃತ್ವ ವಹಿಸಿದ್ದರು. ಘಟನೆಯ ಬಳಿಕ ಪೊಲೀಸ್ ತಂಡವು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ನಾಯಿ (Rottweiler Dog) ಗಳನ್ನು ಯಾರಿಂದ ಕರೆ ತಂದು ಬಿಡಲಾಯಿತು ಎಂಬ ಸುಳಿವುಗಳನ್ನು ಕಲೆಹಾಕಿತು.

ಸಂಗ್ರಹಿಸಿದ ಸಾಕ್ಷ್ಯಾಧಾರಗಳು ಶೈಲೇಶಕುಮಾರ್ ಭಾಗವಹಿಸಿದ ಬಗ್ಗೆ ಮಾಹಿತಿ ದೃಢಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧನದ ಬಳಿಕ ಘಟನೆ ನಡೆದ ಸ್ಥಳದಲ್ಲಿ ಸ್ಥಳ ಮಹಜರು ನಡೆಸಲಾಯಿತು.

ರಕ್ತಸ್ರಾವದಿಂದ ನಾಯಿಗಳ ಸಾವು :

ಅನಿತಾ ಅವರು ರಾತ್ರಿ ಹೊತ್ತು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ರಾಟ್‌ವೀಲರ್ ನಾಯಿ (Rottweiler Dog) ಗಳು ಅಕಸ್ಮಿಕವಾಗಿ ದಾಳಿ ನಡೆಸಿದ್ದವು. ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ನಾಯಿಗಳು ಸುಮಾರು 50ಕ್ಕೂ ಹೆಚ್ಚು ಬಾರಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದವು. ಸ್ಥಳೀಯರು ನೆರವಿಗೆ ಧಾವಿಸಿದರೂ, ಅವರು ಪ್ರಾಣ ಕಳೆದುಕೊಂಡಿದ್ದರು.

ಇದನ್ನು ಓದಿ : ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

ಘಟನೆ ಬಳಿಕ ಜನರು ನಾಯಿ (Rottweiler Dog) ಗಳನ್ನು ಸ್ಥಳೀಯರ ನೆರವಿನಿಂದ ಹುಡುಕಿ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುವಾಗಲೇ ನಾಯಿಗಳು ತೀವ್ರ ನಿತ್ರಾಣಗೊಂಡಿದ್ದವು. ನಂತರ ಸೆರೆ ಕಾರ್ಯಾಚರಣೆಯ ವೇಳೆ ಎರಡೂ ನಾಯಿಗಳು ಆಂತರಿಕ ರಕ್ತಸ್ರಾವದಿಂದ ಮೃತಪಟ್ಟಿರುವುದು ವರದಿಯಾಗಿದೆ.

ಶ್ವಾನಪ್ರೇಮಿಗಳಿಂದ ತೀವ್ರ ಆಕ್ರೋಶ :

ಈ ದುರ್ಘಟನೆಗೆ ಸಂಬಂಧಿಸಿದಂತೆ ದಾವಣಗೆರೆಯ ಶ್ವಾನಪ್ರೇಮಿಗಳು ಮತ್ತು ಡಾಗ್ ಹ್ಯಾಂಡ್ಲರ್‌ಗಳು ನಾಯಿಗಳ (Rottweiler Dog) ಮಾಲೀಕರ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಡಾಗ್ ಹ್ಯಾಂಡ್ಲರ್ ನಂದೀಶ್ ಮತ್ತು ಶ್ವಾನಪ್ರೇಮಿ ಸಚಿನ್ ಅವರು ಮಾತನಾಡಿ, ನಾಯಿಗಳನ್ನು ಸಾಕಲಾಗದಿದ್ದರೆ ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಣಿ ದಯಾ ಸಂಘಕ್ಕೆ ಒಪ್ಪಿಸಬಹುದಿತ್ತು. ಕಾಯಿಲೆ ಅಥವಾ ಆಕ್ರೋಶದ ಸಮಸ್ಯೆ ಇದ್ದರೆ ದಯಾಮರಣಕ್ಕೆ ಕಾನೂನು ಅವಕಾಶವಿದೆ.

ಆದರೆ ಹೀಗೆ ಬಿಟ್ಟುಹೋದ ಪರಿಣಾಮವಾಗಿ ಒಬ್ಬ ಮಹಿಳೆ ಮತ್ತು ಎರಡು ಪ್ರಾಣಿಗಳು ಸಾವನ್ನಪ್ಪಿರುವುದು ಮಾಲೀಕನ ಗಂಭೀರ ನಿರ್ಲಕ್ಷ್ಯ. ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಹೆತ್ತ ಮಗನನ್ನು ಸೇರಿಸಿ 4 ಮಕ್ಕಳನ್ನು ಹತ್ಯೆ ಮಾಡಿದ Woman.!

ನಿರ್ಲಕ್ಷ್ಯದಿಂದ ದುರಂತ :

ಒಬ್ಬ ಮಾಲೀಕನ ನಿರ್ಲಕ್ಷ್ಯದಿಂದಾಗಿ ಮನುಷ್ಯ ಜೀವವೊಂದು ಕಳೆದುಹೋಗಿರುವುದಲ್ಲದೆ, ಸಾಕಲ್ಪಟ್ಟ ಪ್ರಾಣಿಗಳೂ ದುರಂತ ಅಂತ್ಯ ಕಂಡಿವೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.


Road ನಲ್ಲಿ ಬಿದ್ದ ಮಹಿಳೆಯ 50,000 ರೂ. ಕದ್ದ ಬೈಕರ್ ಕ್ಷಣಾರ್ಧದಲ್ಲಿ ಪರಾರಿ ; ವಿಡಿಯೋ ವೈರಲ್.

woman 50k cash dropped road biker stole-and-fled

ಜನಸ್ಪಂದನ ನ್ಯೂಸ್‌, ಜೈಪುರ : ರಾಜಸ್ತಾನದ ಜೈಪುರದ ಬಜಾಜ್ ನಗರದಲ್ಲಿ ಹಗಲು ದರೋಡೆ ರೀತಿಯ ಘಟನೆ ನಡೆದಿದೆ. ಶಾಪಿಂಗ್‌ಗೆ ಬಂದಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ನೆಲಕ್ಕೆ ಕೆಡವಿದ್ದ 50 ಸಾವಿರ ರೂಪಾಯಿ ಇರುವ ಹಣದ ಬಂಡಲ್‌ನ್ನು ಇಬ್ಬರು ಬೈಕರ್‌ಗಳು ಎತ್ತಿಕೊಂಡು ಪರಾರಿಯಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿವೆ.

ಶಾಪಿಂಗ್ ವೇಳೆ ಬಿದ್ದ ರೂ.50 ಸಾವಿರ :

ಬರ್ಕತ್ ನಗರದಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಶಾಪಿಂಗ್‌ಗೆ ಬಂದಿದ್ದ ಮಹಿಳೆ ರಸ್ತೆ (Road) ದಾಟುವಾಗ, ಕೈಯಲ್ಲಿದ್ದ 50,000 ರೂ ನಗದು ಇರುವ ಬಂಡಲ್ ಜಾರಿಬಿದ್ದು ರಸ್ತೆಗೆ ಬಿದ್ದಿದೆ. ಜನಸಂದಣಿ ಮತ್ತು ಜಾಕೆಟ್ ಹಾಕಿಕೊಳ್ಳುವ ಗಡಿಬಿಡಿಯಲ್ಲಿ ರಸ್ತೆಗೆ (Road) ಹಣ ಬಿದ್ದಿರುವುದನ್ನು ಮಹಿಳೆ ಗಮನಿಸದೇ ಹಾಗೆಯೇ ಮುಂದೆ ಸಾಗಿದ್ದಾರೆ.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಬೈಕರ್‌ಗಳು ಕ್ಷಣಾರ್ಧದಲ್ಲಿ ಹಣ ಎತ್ತಿಕೊಂಡು ಪರಾರಿ :

ಅದೇ ವೇಳೆ ಬಂದ ಇಬ್ಬರು ಬೈಕ್ ಸವಾರರು ರಸ್ತೆ (Road) ಯಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿ ಕ್ಷಣಾರ್ಧದಲ್ಲಿ ಬೈಕ್ ನಿಲ್ಲಿಸಿದ್ದಾರೆ. ಹಿಂಬದಿ ಸವಾರ ಕೆಳಗಿಳಿದು ರಿಕ್ಷಾ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ಬಿದ್ದ ಹಣವನ್ನು ಎತ್ತಿಕೊಂಡು, ಮಹಿಳೆ ಅರಿತುಕೊಳ್ಳುವಷ್ಟರಲ್ಲಿ ಬೈಕ್‌ಗೆ ಏರಿ ಪರಾರಿಯಾಗಿದ್ದಾರೆ.

ರಸ್ತೆ (Road) ಮೇಲೆ ತಮ್ಮ ಹಣ ಬಿದ್ದಿದೆ ಎಂದು ಗಮನಿಸಿದ ಮಹಿಳೆ ಬೈಕ್ ನಿಲ್ಲಿಸಲು ಓಡಿ ಬಂದರೂ, ದುಷ್ಕರ್ಮಿಗಳು ಅವರನ್ನು ತಳ್ಳಿ ಸಂಚಾರ ದಟ್ಟಣೆಯ ನಡುವೆ ಪರಾರಿಯಾಗಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಸ್ಪಷ್ಟ ದೃಶ್ಯ :

ಈ ಘಟನೆಯ ದೃಶ್ಯ ರಸ್ತೆ (Road) ಬದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇದನ್ನು ಓದಿ : ಮುಗಿದ Rasgulla ; ರಣಾಂಗಣದಂತಾಯ್ತು ಮದುವೆ ಹಾಲ್‌ ; ಗಲಾಟೆಯ ವಿಡಿಯೋ ವೈರಲ್.

ಮದುವೆ ಶಾಪಿಂಗ್‌ಗೆ ಬಂದಿದ್ದ ಮಹಿಳೆ :

SHO ಪೂನಂ ಚೌಧರಿ ನೀಡಿರುವ ಮಾಹಿತಿಯ ಪ್ರಕಾರ, “ಮಹಿಳೆ ತಮ್ಮ ಮಗಳೊಂದಿಗೆ ಮದುವೆ ಶಾಪಿಂಗ್‌ಗಾಗಿ ಜೈಪುರಕ್ಕೆ ಬಂದಿದ್ದರು. ಜನಸಂದಣಿ ಇರುವ ಬರ್ಕತ್ ನಗರದಲ್ಲಿ ರಸ್ತೆ (Road) ದಾಟುವಾಗ ಮತ್ತು ಜಾಕೆಟ್ ಹಾಕಿಕೊಳ್ಳುವ ಅವಸರದ ವೇಳೆ ಹಣ ಬಿದ್ದಿದೆ. ಬೈಕರ್‌ಗಳು ಈ ಅವಕಾಶವನ್ನು ಬಳಸಿಕೊಂಡು ನಗದನ್ನು ಕದ್ದಿದ್ದಾರೆ,” ಎಂದು ತಿಳಿಸಿದ್ದಾರೆ.

FIR ದಾಖಲು :

ಸ್ಥಳೀಯ ಬಜಾಜ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ FIR ದಾಖಲಿಸಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸುವ ಕಾರ್ಯ ಕೈಗೊಂಡಿದ್ದಾರೆ.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Road ನಲ್ಲಿ ಬಿದ್ದ ಮಹಿಳೆಯ 50,000 ರೂ. ಕದ್ದ ಬೈಕರ್ ಕ್ಷಣಾರ್ಧದಲ್ಲಿ ಪರಾರಿ ; ವಿಡಿಯೋ ವೈರಲ್.

0

ಜನಸ್ಪಂದನ ನ್ಯೂಸ್‌, ಜೈಪುರ : ರಾಜಸ್ತಾನದ ಜೈಪುರದ ಬಜಾಜ್ ನಗರದಲ್ಲಿ ಹಗಲು ದರೋಡೆ ರೀತಿಯ ಘಟನೆ ನಡೆದಿದೆ. ಶಾಪಿಂಗ್‌ಗೆ ಬಂದಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ನೆಲಕ್ಕೆ ಕೆಡವಿದ್ದ 50 ಸಾವಿರ ರೂಪಾಯಿ ಇರುವ ಹಣದ ಬಂಡಲ್‌ನ್ನು ಇಬ್ಬರು ಬೈಕರ್‌ಗಳು ಎತ್ತಿಕೊಂಡು ಪರಾರಿಯಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿವೆ.

ಶಾಪಿಂಗ್ ವೇಳೆ ಬಿದ್ದ ರೂ.50 ಸಾವಿರ :

ಬರ್ಕತ್ ನಗರದಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಶಾಪಿಂಗ್‌ಗೆ ಬಂದಿದ್ದ ಮಹಿಳೆ ರಸ್ತೆ (Road) ದಾಟುವಾಗ, ಕೈಯಲ್ಲಿದ್ದ 50,000 ರೂ ನಗದು ಇರುವ ಬಂಡಲ್ ಜಾರಿಬಿದ್ದು ರಸ್ತೆಗೆ ಬಿದ್ದಿದೆ. ಜನಸಂದಣಿ ಮತ್ತು ಜಾಕೆಟ್ ಹಾಕಿಕೊಳ್ಳುವ ಗಡಿಬಿಡಿಯಲ್ಲಿ ರಸ್ತೆಗೆ (Road) ಹಣ ಬಿದ್ದಿರುವುದನ್ನು ಮಹಿಳೆ ಗಮನಿಸದೇ ಹಾಗೆಯೇ ಮುಂದೆ ಸಾಗಿದ್ದಾರೆ.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಬೈಕರ್‌ಗಳು ಕ್ಷಣಾರ್ಧದಲ್ಲಿ ಹಣ ಎತ್ತಿಕೊಂಡು ಪರಾರಿ :

ಅದೇ ವೇಳೆ ಬಂದ ಇಬ್ಬರು ಬೈಕ್ ಸವಾರರು ರಸ್ತೆ (Road) ಯಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿ ಕ್ಷಣಾರ್ಧದಲ್ಲಿ ಬೈಕ್ ನಿಲ್ಲಿಸಿದ್ದಾರೆ. ಹಿಂಬದಿ ಸವಾರ ಕೆಳಗಿಳಿದು ರಿಕ್ಷಾ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ಬಿದ್ದ ಹಣವನ್ನು ಎತ್ತಿಕೊಂಡು, ಮಹಿಳೆ ಅರಿತುಕೊಳ್ಳುವಷ್ಟರಲ್ಲಿ ಬೈಕ್‌ಗೆ ಏರಿ ಪರಾರಿಯಾಗಿದ್ದಾರೆ.

ರಸ್ತೆ (Road) ಮೇಲೆ ತಮ್ಮ ಹಣ ಬಿದ್ದಿದೆ ಎಂದು ಗಮನಿಸಿದ ಮಹಿಳೆ ಬೈಕ್ ನಿಲ್ಲಿಸಲು ಓಡಿ ಬಂದರೂ, ದುಷ್ಕರ್ಮಿಗಳು ಅವರನ್ನು ತಳ್ಳಿ ಸಂಚಾರ ದಟ್ಟಣೆಯ ನಡುವೆ ಪರಾರಿಯಾಗಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಸ್ಪಷ್ಟ ದೃಶ್ಯ :

ಈ ಘಟನೆಯ ದೃಶ್ಯ ರಸ್ತೆ (Road) ಬದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇದನ್ನು ಓದಿ : ಮುಗಿದ Rasgulla ; ರಣಾಂಗಣದಂತಾಯ್ತು ಮದುವೆ ಹಾಲ್‌ ; ಗಲಾಟೆಯ ವಿಡಿಯೋ ವೈರಲ್.

ಮದುವೆ ಶಾಪಿಂಗ್‌ಗೆ ಬಂದಿದ್ದ ಮಹಿಳೆ :

SHO ಪೂನಂ ಚೌಧರಿ ನೀಡಿರುವ ಮಾಹಿತಿಯ ಪ್ರಕಾರ, “ಮಹಿಳೆ ತಮ್ಮ ಮಗಳೊಂದಿಗೆ ಮದುವೆ ಶಾಪಿಂಗ್‌ಗಾಗಿ ಜೈಪುರಕ್ಕೆ ಬಂದಿದ್ದರು. ಜನಸಂದಣಿ ಇರುವ ಬರ್ಕತ್ ನಗರದಲ್ಲಿ ರಸ್ತೆ (Road) ದಾಟುವಾಗ ಮತ್ತು ಜಾಕೆಟ್ ಹಾಕಿಕೊಳ್ಳುವ ಅವಸರದ ವೇಳೆ ಹಣ ಬಿದ್ದಿದೆ. ಬೈಕರ್‌ಗಳು ಈ ಅವಕಾಶವನ್ನು ಬಳಸಿಕೊಂಡು ನಗದನ್ನು ಕದ್ದಿದ್ದಾರೆ,” ಎಂದು ತಿಳಿಸಿದ್ದಾರೆ.

FIR ದಾಖಲು :

ಸ್ಥಳೀಯ ಬಜಾಜ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ FIR ದಾಖಲಿಸಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸುವ ಕಾರ್ಯ ಕೈಗೊಂಡಿದ್ದಾರೆ.

ವಿಡಿಯೋ :


ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

ktm rider fatal-accident

ಜನಸ್ಪಂದನ ನ್ಯೂಸ್‌, ಸೂರತ್‌ : ಗುಜರಾತ್‌ನ ಸೂರತ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿದ್ದ ಯುವ ಇನ್‌ಫ್ಲುವೆನ್ಸರ್ ದುರ್ಮರಣ ಹೊಂದಿದ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ‘ಪಿಕೆಆರ್ ಬ್ಲಾಗರ್’ ಎಂದು ಪರಿಚಿತರಾದ ಪ್ರಿನ್ಸ್ ಪಟೇಲ್, ರೀಲ್ ಚಿತ್ರೀಕರಣಕ್ಕಾಗಿ ಅತಿ ವೇಗದಲ್ಲಿ ಬೈಕ್ (KTM Bike) ಸವಾರಿ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಭೀಕರವಾಗಿ ಬಿದ್ದಿದ್ದಾರೆ.

ಘಟನೆ ಸೂರತ್‌ನ ಗ್ರೇಟ್ ಲೈನರ್ ಸೇತುವೆಯ ಬಳಿಯಲ್ಲಿ ನಡೆದಿದೆ. ಪ್ರಿನ್ಸ್ ತಮ್ಮ ಕೆಟಿಎಂ ಬೈಕ್ (KTM Bike) ಅನ್ನು ಗಂಟೆಗೆ ಸುಮಾರು 140 ಕಿ.ಮೀ ವೇಗದಲ್ಲಿ ಚಲಾಯಿಸುತ್ತಿದ್ದಾಗ ಸಮತೋಲನ ಕಳೆದುಕೊಂಡು ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತವು ಎಷ್ಟು ಭೀಕರವಾಗಿತ್ತೆಂದರೆ ಬೈಕ್‌ (KTM Bike) ಕೆಲವು ನೂರು ಮೀಟರ್‌ಗಳವರೆಗೆ ಸ್ಕಿಡ್ ಆಗಿದ್ದು, ಪ್ರಿನ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ಅಪಘಾತದ ಸಿಸಿಟಿವಿ ದೃಶ್ಯ ವೈರಲ್ :

ಸಿಸಿಟಿವಿ ದೃಶ್ಯಗಳಲ್ಲಿ ಪ್ರಿನ್ಸ್ ಸೇತುವೆಯ ಇಳಿಜಾರಿನಲ್ಲಿ ಅತೀವೇಗದಲ್ಲಿ KTM ಬೈಕ್ ಚಲಾಯಿಸುತ್ತಿರುವುದು ಮತ್ತು ಕ್ಷಣಾರ್ಧದಲ್ಲೇ ನಿಯಂತ್ರಣ ತಪ್ಪಿಸುವುದು ಕಾಣಿಸುತ್ತದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಅವರು ಹೆಲ್ಮೆಟ್ ಧರಿಸಿರಲಿಲ್ಲ, ಇದು ಗಂಭೀರ ಗಾಯಗಳಿಗೆ ಕಾರಣವಾಗಿದೆ.

ಕುಟುಂಬದ ದುಸ್ಥಿತಿ :

ಪ್ರಿನ್ಸ್ ಕುಟುಂಬ ಆರ್ಥಿಕವಾಗಿ ಅತಿಯಾಗಿ ಹಿಂದುಳಿದಿದ್ದು, ಅವರ ತಾಯಿ ಆಶ್ರಯ ತಾಣದಲ್ಲಿ ವಾಸಿಸುತ್ತಾ ಹಾಲು ಮಾರಾಟದ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಮಗನ ಅಕಾಲಿಕ ಸಾವು ಕುಟುಂಬಕ್ಕೆ ಶೋಕಾಂತಿಕೆಯಾಗಿರುವುದು ಸ್ಥಳೀಯರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ಪ್ರಿನ್ಸ್ :

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಪ್ರಿನ್ಸ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ಯುವಕರಲ್ಲಿ, ವೇಗದ ಬೈಕಿಂಗ್ ವಿಡಿಯೊಗಳಿಂದಷ್ಟು ಜನಪ್ರಿಯರಾಗಿದ್ದರು.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ಹೊಸ ಕೆಟಿಎಂ ಬೈಕ್ (KTM Bike) ಖರೀದಿಸಿದ್ದರು ಮತ್ತು ಅದನ್ನು ‘ಲೈಲಾ’ ಎಂದು ಕರೆಯುತ್ತಿದ್ದರು. ಬೈಕ್‌ (KTM Bike) ನ ಫೋಟೋಗಳು, ರೀಲ್‌ಗಳು ಮತ್ತು ಸವಾರಿ ವಿಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಿದ್ದರು.

ಅಂತೆಯೇ, ನಾಲ್ಕು ದಿನಗಳ ಹಿಂದೆ ಅವರು ತಮ್ಮ ಸಾವನ್ನು ಉಲ್ಲೇಖಿಸುವಂತಹ ಒಂದು ಕ್ರಿಯೇಟಿವ್ ವಿಡಿಯೋ ಹಂಚಿಕೊಂಡಿದ್ದು, “ಮರಣದ ನಂತರವೂ ನನ್ನ ಲೈಲಾ (KTM Bike) ವನ್ನು ಪ್ರೀತಿಸುತ್ತೇನೆ” ಎಂಬ ಸಂದೇಶ ಸೇರಿಸಿದ್ದರು. ಈಗ ಅದು ದುಃಖದ ಸಂಧರ್ಭದಲ್ಲಿ ಮತ್ತಷ್ಟು ವೈರಲ್ ಆಗಿದೆ.

ಪ್ರಕರಣ ದಾಖಲು ; ಮುಂದುವರೆದ ತನಿಖೆ :

ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿ, ಅಗತ್ಯ ತನಿಖೆ ಕೈಗೊಂಡಿದ್ದಾರೆ. ಅತಿವೇಗ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ಅಂದಾಜು ವ್ಯಕ್ತವಾಗಿದೆ.

ಇದನ್ನು ಓದಿ : ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ಮುಗಿದ Rasgulla ; ರಣಾಂಗಣದಂತಾಯ್ತು ಮದುವೆ ಹಾಲ್‌ ; ಗಲಾಟೆಯ ವಿಡಿಯೋ ವೈರಲ್.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮದುವೆ ಎಂಬುದು ಸಂತಸದ ಕಾರ್ಯಕ್ರಮವಷ್ಟೇ ಅಲ್ಲಾ, ಅದು ಮನೆ ಮಂದಿಗೆ ದೊಡ್ಡ ಜವಾಬ್ದಾರಿಯ ಕಾರ್ಯಕ್ರಮವೂ ಹೌದು. ಅತಿಥಿ ನಿರ್ವಹಣೆ, ಅಡುಗೆ, ಅಲಂಕರಣ, ಆಹ್ವಾನ ಸೇರದಂತೆ ಮದುವೆಯ ಸಿದ್ಧತೆಗಳೆಂದರೆ ಕಷ್ಟಪಟ್ಟು ಮಾಡಬೇಕಾದ ಕೆಲಸ. ಎಲ್ಲವನ್ನೂ ಸರಿಯಾಗಿ ನಡೆಸಿದರೂ, ಅಂತಿಮ ಕ್ಷಣದಲ್ಲಿ ಈರುಳ್ಳಿ ಕಡಿಮೆ, ಮಜ್ಜಿಗೆ ಹೆಚ್ಚು, ಅಡುಗೆ ಒಗ್ಗರಣೆ ತಡ ಅಥವಾ ಅತಿಥಿಗಳು ನಿರೀಕ್ಷೆಗಿಂತ ಹೆಚ್ಚು ಬರುವುದು ಹೀಗೆ ಮದುವೆ ಮನೆಯಲ್ಲಿ ಸಣ್ಣಪುಟ್ಟ ತೊಂದರೆಗಳು ಸಾಮಾನ್ಯ.

ಆದರೆ ಬಿಹಾರದಲ್ಲಿ ನಡೆದ ಘಟನೆ ಮಾತ್ರ ಸಾಮಾನ್ಯವಲ್ಲ. ಅಲ್ಲಿ “ರಸಗುಲ್ಲಾ (Rsagulla)” ಕಡಿಮೆ ಆಯ್ತು ಎನ್ನುವ ಒಂದು ಸಣ್ಣ ಕಾರಣಕ್ಕೆ ಮದುವೆ ಮನೆಯಲ್ಲಿ ಭಾರೀ ಗಲಭೆ ಉಂಟಾಗಿ, ಮದುವೆ ಸ್ಥಳವೇ ರಣರಂಗದಂತಾಗಿತ್ತು.

ಇದನ್ನು ಓದಿ : “ದಿನಾ ಕುಡಿಯೋರು vs ವಾರಕ್ಕೊಮ್ಮೆ ಕುಡಿಯೋರು : ‘Drink’ ಎಫೆಕ್ಟ್ ಯಾರಿಗೆ ಹೆಚ್ಚು?”

ರಸಗುಲ್ಲಾ (Rasgulla) ಮುಗಿದ ಕಾರಣಕ್ಕೆ ಮದುವೆ ಮನೆಯಲ್ಲಿ ಗಲಾಟೆ :

ಬುದ್ಧಗಯಾದ ಮದುವೆ ಹಾಲ್‌ನಲ್ಲಿ ಅತಿಥಿಗಳಿಗೆ ನೀಡಲಾಗುತ್ತಿದ್ದ ಸಿಹಿತಿನಿಸಿನ (Rasgulla) ಪ್ರಮಾಣ ಕಡಿಮೆ ಆಯಿತು. ಇದಕ್ಕಾಗಿ ವರಪಕ್ಷದ ಕೆಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮದುವೆ ಮನೆಯಲ್ಲಿ ಕುರ್ಚಿಗಳನ್ನು ಎತ್ತಿ ಪರಸ್ಪರ ಹೊಡೆಯಲು ಪ್ರಾರಂಭಿಸಿದರು. ಅಲ್ಲದೆ ಅಡುಗೆ ಸಿಬ್ಬಂದಿಯ ಮೇಲೂ ಹಲ್ಲೆ ನಡೆದಿದ್ದು, ಮದುವೆ ಸ್ಥಳದಲ್ಲಿ ಭಾರೀ ಗಲಾಟೆ ನಡೆಯಿತು.

ಮದುವೆ ಹಾಲ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಈ ಗಲಾಟೆಯ ದೃಶ್ಯಗಳು ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿದೆ. ವೈರಲ್ ದೃಶ್ಯಗಳಲ್ಲಿ ಯುವಕರು ಕೈಯಲ್ಲಿ ಕುರ್ಚಿಗಳನ್ನು ಹಿಡಿದು ಆಹಾರ ಬಡಿಸುತ್ತಿದ್ದವರ ಮೇಲೆ ದಾಳಿ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಕೆಲವು ಮಂದಿ ಅಡುಗೆ ಪಾತ್ರೆಗಳನ್ನೇ ಎತ್ತಿ ಪರಸ್ಪರ ಹೊಡೆಯುತ್ತಿರುವುದು ಸಹ ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನು ಓದಿ : ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

ಗಲಾಟೆಯಿಂದ ಮದುವೇ ನಿಂತುಹೋದ ವರದಿ :

ಕೆಲ ವರದಿಗಳ ಪ್ರಕಾರ, ರಸಗುಲ್ಲಾ (Rasgulla) ವಿಷಯದಿಂದ ಆರಂಭವಾದ ಗಲಾಟೆ ದೊಡ್ಡ ಜಗಳ ಉಂಟಾಗಿ ಮದುವೆ ಕಾರ್ಯಕ್ರಮವೇ ತಾತ್ಕಾಲಿಕವಾಗಿ ನಿಲ್ಲಬೇಕಾಯಿತು ಎನ್ನಲಾಗಿದೆ. ಎರಡೂ ಸಮುದಾಯದವರು ಪರಸ್ಪರ ಕೈಯಿಕ್ಕಿ ಹೊಡೆದಾಡಿರುವ ಮಾಹಿತಿ ಹೊರಬಿದ್ದಿದೆ. ತಳ್ಳಾಟ–ನೂಕಾಟ ಹಾಗೂ ಕುರ್ಚಿಗಳಿಂದ ಹೊಡೆದಾಟ ಮದುವೆ ಹಾಲ್‌ನಲ್ಲಿ ಗೊಂದಲ ಸೃಷ್ಟಿಸಿತು.

ಈ ಘಟನೆ ನವೆಂಬರ್ 29ರಂದು ನಡೆದಿದೆ ಎಂದು ವರದಿಯಾಗಿದೆ. ಆದರೆ ಈವರೆಗೆ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ, ಬಂಧನವೂ ಆಗಿಲ್ಲ.

ವೈರಲ್ ವಿಡಿಯೋಗೆ ನೆಟ್ಟಿಗರ ಪ್ರತಿಕ್ರಿಯೆ :

ವಿಡಿಯೋ ಹೊರಬಿದ್ದ ನಂತರ ನೆಟ್ಟಿಗರು ಹಲವಾರು ಪ್ರತಿಕ್ರಿಯೆ ನೀಡಿದ್ದಾರೆ. “ರಸಗುಲ್ಲಾ (Rasgulla) ಮುಗಿದ ಕಾರಣಕ್ಕೆ ಮದುವೆ ಮುರಿದು ಹೋಗುತ್ತದೆ ಎನ್ನುವುದೇ ವಿಚಿತ್ರ!”. “ನನ್ನ ದೇಶ ನಿತ್ಯವೂ ಹೊಸ ರೀತಿಯಲ್ಲಿ ಅಚ್ಚರಿ ಕೊಡುತ್ತದೆ” ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

ಇದನ್ನು ಓದಿ : ಕಾಫಿ ತೋಟದಲ್ಲಿ ನಾಪತ್ತೆಯಾದ 2 ವರ್ಷದ ಬಾಲಕಿಯನ್ನು ಜೀವಂತವಾಗಿ ಪತ್ತೆಹಚ್ಚಿದ ಸಾಕು Dog.

ರಸಗುಲ್ಲಾ (Rasgulla) ದ ಈ ಘಟನೆ, ಮದುವೆ ಮನೆಗಳಲ್ಲಿ ಅಡುಗೆ ನಿರ್ವಹಣೆ ಹೇಗೆ ಕೆಲವೊಮ್ಮೆ ಗಂಭೀರ ಸಮಸ್ಯೆಯಾಗಿ ಬದಲಾಗಬಹುದು ಎಂಬುದನ್ನೇ ಮತ್ತೊಮ್ಮೆ ದೃಢಪಡಿಸಿದೆ.

ರಸಗುಲ್ಲಾ (Rasgulla) ವಿಡಿಯೋ :


“ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ : ಲೋಕಾಯುಕ್ತ Inspector ಸಜೀವ ದಹನ”.

divider car fire lokayukta inspector death

ಜನಸ್ಪಂದನ ನ್ಯೂಸ್‌, ಧಾರವಾಡ : ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲೋಕಾಯುಕ್ತ ಇಲಾಖೆಯ ಇನ್ಸ್‌ಪೆಕ್ಟರ್‌ (Inspector) ರಾದ ಪಂಚಾಕ್ಷರಿ ಸಾಲಿಮಠ ದುರ್ಘಟನೆಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಘಟನೆ ಇನ್ನೂ ಜನರ ಮನಸಿನಲ್ಲಿ ಮಸುಕಾಗುವುದಕ್ಕೂ ಮುನ್ನ, ಮತ್ತೊಂದು ಗಂಭೀರ ಕಾರು ದುರಂತ ರಾಜ್ಯವನ್ನು ಕಂಗೆಡಿಸಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ (Inspector) ಕಾರು ಅಪಘಾತ :

ಹಾವೇರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ (Inspector) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಂಚಾಕ್ಷರಿ ಸಾಲಿಮಠ ಬುಧವಾರ ಸಂಜೆ ಗದಗ ಕಡೆಗೆ i20 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ‌

ಇದನ್ನು ಓದಿ : ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

ಅಣ್ಣಿಗೇರಿ ಪಟ್ಟಣ ಹೊರವಲಯದ ಭದ್ರಾಪುರದ ಬಳಿ ಗದಗ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಾರು ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ (Divider) ಭೀಕರವಾಗಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕ್ಷಣಾರ್ಧದಲ್ಲಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಬೆಂಕಿ ಅತಿ ವೇಗವಾಗಿ ವ್ಯಾಪಿಸಿದ್ದು, ಕಾರ್ ಲಾಕ್ ತೆಗೆಯಲು ಸಾಧ್ಯವಾಗಿಲ್ಲ ಕಾರಣ Inspector ಅವರು ಕಾರಿನಿಂದ ಹೊರಬರಲು ಸಾಧ್ಯವಾಗಿಲ್ಲ.

ಅಪಘಾತ ಸಂಜೆ 7.30ರ ಸಮಯದಲ್ಲಿ ನಡೆದಿದೆ. ಆಗ Inspector ಪಂಚಾಕ್ಷರಿ ಸಾಲಿಮಠ ತಮ್ಮ ವಾಹನವನ್ನು ಸ್ವತಃ ಚಾಲನೆ ಮಾಡುತ್ತಿದ್ದರು. ಕುಟುಂಬವನ್ನು ಭೇಟಿಯಾಗಲು ಗದಗಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದಂತೆ ಮೂಲಗಳು ತಿಳಿಸಿವೆ.

ಇದನ್ನು ಓದಿ : Accident : ಕಾರು – ಟ್ರ್ಯಾಕ್ಟರ್ ಡಿಕ್ಕಿ ; ಸ್ಥಳದಲ್ಲಿಯೇ ನಾಲ್ವರು ಯುವಕರ ದುರ್ಮರಣ.!

“ಡಿಕ್ಕಿಯ ನಂತರ ಪೆಟ್ರೋಲ್ ಸೋರಿಕೆ ಆಗಿ ಸ್ಪಾರ್ಕ್ ಉಂಟಾಗಿ ಬೆಂಕಿ ಹಬ್ಬಿದ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.”

ಘಟನಾ ಸ್ಥಳಕ್ಕೆ ತಕ್ಷಣವೇ ಅಣ್ಣಿಗೇರಿ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಒಳಗಿದ್ದ ಪಂಚಾಕ್ಷರಿ ಸಾಲಿಮಠ ಸಜೀವವಾಗಿ ದಹನಗೊಂಡಿರುವುದು ದೃಢಪಟ್ಟಿದೆ.

Inspector ಮೃತದೇಹ ಗುರುತಿಸಲು ಆರಂಭದಲ್ಲಿ ಕಷ್ಟ ಎದುರಾಯಿತು. ನಂತರ ಅವರ ಕೈಯಲ್ಲಿದ್ದ ಬ್ರೆಸ್ಲೆಟ್ ಆಧರಿಸಿ ಕುಟುಂಬದ ಸದಸ್ಯರು ಗುರುತು ಪತ್ತೆಹಚ್ಚಿದರು. ಇದಾದ ಬಳಿಕ ಪೊಲೀಸರು ಮಹತ್ವದ ಮಾಹಿತಿಯನ್ನು ಸಂಗ್ರಹಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : “ದಿನಾ ಕುಡಿಯೋರು vs ವಾರಕ್ಕೊಮ್ಮೆ ಕುಡಿಯೋರು : ‘Drink’ ಎಫೆಕ್ಟ್ ಯಾರಿಗೆ ಹೆಚ್ಚು?”

ಈ ಅಪಘಾತದಿಂದ ಸ್ಥಳೀಯರು, ಸಹೋದ್ಯೋಗಿಗಳು ಹಾಗೂ ಕುಟುಂಬದವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಐಎಎಸ್ ಮಹಾಂತೇಶ್ ಬೀಳಗಿ ನಿಧನದ ಸುದ್ದಿ ಮಾಸುವ ಮುನ್ನೇ ಮತ್ತೊಂದು Inspector ಓರ್ವರ ಜೀವ ಹಾನಿ ರಾಜ್ಯದ ಕಾನೂನು ಜಾಗೃತಿ ವಲಯದಲ್ಲಿ ಆತಂಕ ಮೂಡಿಸಿದೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

“ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ : ಲೋಕಾಯುಕ್ತ Inspector ಸಜೀವ ದಹನ”.

0

ಜನಸ್ಪಂದನ ನ್ಯೂಸ್‌, ಧಾರವಾಡ : ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲೋಕಾಯುಕ್ತ ಇಲಾಖೆಯ ಇನ್ಸ್‌ಪೆಕ್ಟರ್‌ (Inspector) ರಾದ ಪಂಚಾಕ್ಷರಿ ಸಾಲಿಮಠ ದುರ್ಘಟನೆಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಘಟನೆ ಇನ್ನೂ ಜನರ ಮನಸಿನಲ್ಲಿ ಮಸುಕಾಗುವುದಕ್ಕೂ ಮುನ್ನ, ಮತ್ತೊಂದು ಗಂಭೀರ ಕಾರು ದುರಂತ ರಾಜ್ಯವನ್ನು ಕಂಗೆಡಿಸಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ (Inspector) ಕಾರು ಅಪಘಾತ :

ಹಾವೇರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ (Inspector) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಂಚಾಕ್ಷರಿ ಸಾಲಿಮಠ ಬುಧವಾರ ಸಂಜೆ ಗದಗ ಕಡೆಗೆ i20 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ‌

ಇದನ್ನು ಓದಿ : ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

ಅಣ್ಣಿಗೇರಿ ಪಟ್ಟಣ ಹೊರವಲಯದ ಭದ್ರಾಪುರದ ಬಳಿ ಗದಗ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಾರು ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ (Divider) ಭೀಕರವಾಗಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕ್ಷಣಾರ್ಧದಲ್ಲಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಬೆಂಕಿ ಅತಿ ವೇಗವಾಗಿ ವ್ಯಾಪಿಸಿದ್ದು, ಕಾರ್ ಲಾಕ್ ತೆಗೆಯಲು ಸಾಧ್ಯವಾಗಿಲ್ಲ ಕಾರಣ Inspector ಅವರು ಕಾರಿನಿಂದ ಹೊರಬರಲು ಸಾಧ್ಯವಾಗಿಲ್ಲ.

ಅಪಘಾತ ಸಂಜೆ 7.30ರ ಸಮಯದಲ್ಲಿ ನಡೆದಿದೆ. ಆಗ Inspector ಪಂಚಾಕ್ಷರಿ ಸಾಲಿಮಠ ತಮ್ಮ ವಾಹನವನ್ನು ಸ್ವತಃ ಚಾಲನೆ ಮಾಡುತ್ತಿದ್ದರು. ಕುಟುಂಬವನ್ನು ಭೇಟಿಯಾಗಲು ಗದಗಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದಂತೆ ಮೂಲಗಳು ತಿಳಿಸಿವೆ.

ಇದನ್ನು ಓದಿ : Accident : ಕಾರು – ಟ್ರ್ಯಾಕ್ಟರ್ ಡಿಕ್ಕಿ ; ಸ್ಥಳದಲ್ಲಿಯೇ ನಾಲ್ವರು ಯುವಕರ ದುರ್ಮರಣ.!

“ಡಿಕ್ಕಿಯ ನಂತರ ಪೆಟ್ರೋಲ್ ಸೋರಿಕೆ ಆಗಿ ಸ್ಪಾರ್ಕ್ ಉಂಟಾಗಿ ಬೆಂಕಿ ಹಬ್ಬಿದ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.”

ಘಟನಾ ಸ್ಥಳಕ್ಕೆ ತಕ್ಷಣವೇ ಅಣ್ಣಿಗೇರಿ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಒಳಗಿದ್ದ ಪಂಚಾಕ್ಷರಿ ಸಾಲಿಮಠ ಸಜೀವವಾಗಿ ದಹನಗೊಂಡಿರುವುದು ದೃಢಪಟ್ಟಿದೆ.

Inspector ಮೃತದೇಹ ಗುರುತಿಸಲು ಆರಂಭದಲ್ಲಿ ಕಷ್ಟ ಎದುರಾಯಿತು. ನಂತರ ಅವರ ಕೈಯಲ್ಲಿದ್ದ ಬ್ರೆಸ್ಲೆಟ್ ಆಧರಿಸಿ ಕುಟುಂಬದ ಸದಸ್ಯರು ಗುರುತು ಪತ್ತೆಹಚ್ಚಿದರು. ಇದಾದ ಬಳಿಕ ಪೊಲೀಸರು ಮಹತ್ವದ ಮಾಹಿತಿಯನ್ನು ಸಂಗ್ರಹಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : “ದಿನಾ ಕುಡಿಯೋರು vs ವಾರಕ್ಕೊಮ್ಮೆ ಕುಡಿಯೋರು : ‘Drink’ ಎಫೆಕ್ಟ್ ಯಾರಿಗೆ ಹೆಚ್ಚು?”

ಈ ಅಪಘಾತದಿಂದ ಸ್ಥಳೀಯರು, ಸಹೋದ್ಯೋಗಿಗಳು ಹಾಗೂ ಕುಟುಂಬದವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಐಎಎಸ್ ಮಹಾಂತೇಶ್ ಬೀಳಗಿ ನಿಧನದ ಸುದ್ದಿ ಮಾಸುವ ಮುನ್ನೇ ಮತ್ತೊಂದು Inspector ಓರ್ವರ ಜೀವ ಹಾನಿ ರಾಜ್ಯದ ಕಾನೂನು ಜಾಗೃತಿ ವಲಯದಲ್ಲಿ ಆತಂಕ ಮೂಡಿಸಿದೆ.


ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

ktm rider fatal-accident

ಜನಸ್ಪಂದನ ನ್ಯೂಸ್‌, ಸೂರತ್‌ : ಗುಜರಾತ್‌ನ ಸೂರತ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿದ್ದ ಯುವ ಇನ್‌ಫ್ಲುವೆನ್ಸರ್ ದುರ್ಮರಣ ಹೊಂದಿದ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ‘ಪಿಕೆಆರ್ ಬ್ಲಾಗರ್’ ಎಂದು ಪರಿಚಿತರಾದ ಪ್ರಿನ್ಸ್ ಪಟೇಲ್, ರೀಲ್ ಚಿತ್ರೀಕರಣಕ್ಕಾಗಿ ಅತಿ ವೇಗದಲ್ಲಿ ಬೈಕ್ (KTM Bike) ಸವಾರಿ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಭೀಕರವಾಗಿ ಬಿದ್ದಿದ್ದಾರೆ.

ಘಟನೆ ಸೂರತ್‌ನ ಗ್ರೇಟ್ ಲೈನರ್ ಸೇತುವೆಯ ಬಳಿಯಲ್ಲಿ ನಡೆದಿದೆ. ಪ್ರಿನ್ಸ್ ತಮ್ಮ ಕೆಟಿಎಂ ಬೈಕ್ (KTM Bike) ಅನ್ನು ಗಂಟೆಗೆ ಸುಮಾರು 140 ಕಿ.ಮೀ ವೇಗದಲ್ಲಿ ಚಲಾಯಿಸುತ್ತಿದ್ದಾಗ ಸಮತೋಲನ ಕಳೆದುಕೊಂಡು ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತವು ಎಷ್ಟು ಭೀಕರವಾಗಿತ್ತೆಂದರೆ ಬೈಕ್‌ (KTM Bike) ಕೆಲವು ನೂರು ಮೀಟರ್‌ಗಳವರೆಗೆ ಸ್ಕಿಡ್ ಆಗಿದ್ದು, ಪ್ರಿನ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ಅಪಘಾತದ ಸಿಸಿಟಿವಿ ದೃಶ್ಯ ವೈರಲ್ :

ಸಿಸಿಟಿವಿ ದೃಶ್ಯಗಳಲ್ಲಿ ಪ್ರಿನ್ಸ್ ಸೇತುವೆಯ ಇಳಿಜಾರಿನಲ್ಲಿ ಅತೀವೇಗದಲ್ಲಿ KTM ಬೈಕ್ ಚಲಾಯಿಸುತ್ತಿರುವುದು ಮತ್ತು ಕ್ಷಣಾರ್ಧದಲ್ಲೇ ನಿಯಂತ್ರಣ ತಪ್ಪಿಸುವುದು ಕಾಣಿಸುತ್ತದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಅವರು ಹೆಲ್ಮೆಟ್ ಧರಿಸಿರಲಿಲ್ಲ, ಇದು ಗಂಭೀರ ಗಾಯಗಳಿಗೆ ಕಾರಣವಾಗಿದೆ.

ಕುಟುಂಬದ ದುಸ್ಥಿತಿ :

ಪ್ರಿನ್ಸ್ ಕುಟುಂಬ ಆರ್ಥಿಕವಾಗಿ ಅತಿಯಾಗಿ ಹಿಂದುಳಿದಿದ್ದು, ಅವರ ತಾಯಿ ಆಶ್ರಯ ತಾಣದಲ್ಲಿ ವಾಸಿಸುತ್ತಾ ಹಾಲು ಮಾರಾಟದ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಮಗನ ಅಕಾಲಿಕ ಸಾವು ಕುಟುಂಬಕ್ಕೆ ಶೋಕಾಂತಿಕೆಯಾಗಿರುವುದು ಸ್ಥಳೀಯರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ಪ್ರಿನ್ಸ್ :

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಪ್ರಿನ್ಸ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ಯುವಕರಲ್ಲಿ, ವೇಗದ ಬೈಕಿಂಗ್ ವಿಡಿಯೊಗಳಿಂದಷ್ಟು ಜನಪ್ರಿಯರಾಗಿದ್ದರು.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ಹೊಸ ಕೆಟಿಎಂ ಬೈಕ್ (KTM Bike) ಖರೀದಿಸಿದ್ದರು ಮತ್ತು ಅದನ್ನು ‘ಲೈಲಾ’ ಎಂದು ಕರೆಯುತ್ತಿದ್ದರು. ಬೈಕ್‌ (KTM Bike) ನ ಫೋಟೋಗಳು, ರೀಲ್‌ಗಳು ಮತ್ತು ಸವಾರಿ ವಿಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಿದ್ದರು.

ಅಂತೆಯೇ, ನಾಲ್ಕು ದಿನಗಳ ಹಿಂದೆ ಅವರು ತಮ್ಮ ಸಾವನ್ನು ಉಲ್ಲೇಖಿಸುವಂತಹ ಒಂದು ಕ್ರಿಯೇಟಿವ್ ವಿಡಿಯೋ ಹಂಚಿಕೊಂಡಿದ್ದು, “ಮರಣದ ನಂತರವೂ ನನ್ನ ಲೈಲಾ (KTM Bike) ವನ್ನು ಪ್ರೀತಿಸುತ್ತೇನೆ” ಎಂಬ ಸಂದೇಶ ಸೇರಿಸಿದ್ದರು. ಈಗ ಅದು ದುಃಖದ ಸಂಧರ್ಭದಲ್ಲಿ ಮತ್ತಷ್ಟು ವೈರಲ್ ಆಗಿದೆ.

ಪ್ರಕರಣ ದಾಖಲು ; ಮುಂದುವರೆದ ತನಿಖೆ :

ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿ, ಅಗತ್ಯ ತನಿಖೆ ಕೈಗೊಂಡಿದ್ದಾರೆ. ಅತಿವೇಗ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ಅಂದಾಜು ವ್ಯಕ್ತವಾಗಿದೆ.

ಇದನ್ನು ಓದಿ : ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

“ದಿನಾ ಕುಡಿಯೋರು vs ವಾರಕ್ಕೊಮ್ಮೆ ಕುಡಿಯೋರು : ‘Drink’ ಎಫೆಕ್ಟ್ ಯಾರಿಗೆ ಹೆಚ್ಚು?”

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ವಾರಾಂತ್ಯ ಬಂದ ತಕ್ಷಣ ಪಾರ್ಟಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಆಹಾರ, ಪಾನೀಯಗಳು, ಸಂಗೀತ, ಮೋಜು – ಮಸ್ತಿ ಇವುಗಳ ಜೊತೆಗೆ ಮದ್ಯಪಾನ (Drink) ವೂ ಅನೇಕರ ಪಾರ್ಟಿಗಳ ಅವಿಭಾಜ್ಯ ಭಾಗವಾಗಿದೆ. “ಒಮ್ಮೆ ಕುಡಿದರೆ ಏನು ಆಗುತ್ತದೆ?”, “ವೇಕೆಂಡ್‌ನಲ್ಲಿ ಮಾತ್ರ ಕುಡಿಯುತ್ತಿದ್ದೇನೆ, ಅದರಲ್ಲಿ ಏನು ತೊಂದರೆ ಇಲ್ಲ” ಎಂಬ ನಂಬಿಕೆ ಇನ್ನೂ ಹಲವರಲ್ಲಿದೆ.

ಆದರೆ ವೈದ್ಯಕೀಯ ತಜ್ಞರ ಪ್ರಕಾರ, ಮದ್ಯಪಾನ (Drink) ದ ಯಾವ ಪ್ರಮಾಣವೂ ಸಂಪೂರ್ಣ ಸುರಕ್ಷಿತವಲ್ಲ ಮತ್ತು ಅದು ದೇಹದ ಮೇಲೆ ಬರುವ ಪರಿಣಾಮವು ನೀವು ಎಷ್ಟು ಬಾರಿ ಮತ್ತು ಯಾವ ಪ್ರಮಾಣದಲ್ಲಿ ಕುಡಿಯುತ್ತೀರಿ ಎನ್ನುವುದರ ಮೇಲೆ ಅವಲಂಬಿತವಾಗಿರುತ್ತದೆ.

ಮುಂಬೈನ ಮೂಳೆ ಶಸ್ತ್ರಚಿಕಿತ್ಸಕ ಡಾ. ಮನನ್ ವೋರಾ ಅವರು ತಮ್ಮ ಇನ್‌ಸ್ಟಾಗ್ರಾಂ ವಿಡಿಯೋದಲ್ಲಿ “ಸುರಕ್ಷಿತ ಆಲ್ಕೋಹಾಲ್ (Drink) ಪ್ರಮಾಣ ಎಂಬುದು ಅಸ್ತಿತ್ವದಲ್ಲೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಮದ್ಯಪಾನ ಮಾಡಿದೊಡನೆ ದೇಹವು ಅದನ್ನು ಜೀರ್ಣಿಸಿಕೊಳ್ಳಲು ಹೆಚ್ಚುವರಿ ಶ್ರಮ ಪಡುತ್ತದೆಯೇ ವಿನಃ, ದೇಹಕ್ಕೆ ಯಾವುದೇ ದೀರ್ಘಕಾಲಿಕ ಲಾಭವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ : ಕಾಫಿ ತೋಟದಲ್ಲಿ ನಾಪತ್ತೆಯಾದ 2 ವರ್ಷದ ಬಾಲಕಿಯನ್ನು ಜೀವಂತವಾಗಿ ಪತ್ತೆಹಚ್ಚಿದ ಸಾಕು Dog.

ತಿಂಗಳಿಗೊಮ್ಮೆ ಮದ್ಯಪಾನ (Drink) : ದೇಹದ ಮೇಲಿನ ಪರಿಣಾಮ?

ತಿಂಗಳಿಗೊಮ್ಮೆ ಮಾತ್ರ ಕುಡಿಯುವವರಿಗೂ ಮದ್ಯದ ತಕ್ಷಣದ ಪರಿಣಾಮ ಕಂಡುಬರುತ್ತದೆ. ಆ ದಿನ ಮೆದುಳಿನ ಚಟುವಟಿಕೆ ನಿಧಾನವಾಗುವುದು, ದೇಹ ನಿರ್ಜಲೀಕರಣಗೊಳ್ಳುವುದು, ಹಾಗೆಯೇ ಲಿವರ್‌ ಮೇಲೆ ಹೆಚ್ಚುವರಿ ಒತ್ತಡ ಬೀರುವುದು ಸಾಮಾನ್ಯ.

ಕುಡಿದ ಮರುದಿನ ತಲೆನೋವು, ಆಯಾಸ, ನಿದ್ರೆಯ ಅಸ್ವಸ್ಥತೆ ಮತ್ತು ಗಾಬರಿಯ ಅನುಭವ ಉಂಟಾಗಬಹುದು. ಇದು ದೇಹದ ಸಾಮಾನ್ಯ ಚಕ್ರವನ್ನೇ ತಾತ್ಕಾಲಿಕವಾಗಿ ಅವ್ಯವಸ್ಥೆಗೆ ದೂಡುತ್ತದೆ.

ವಾರಕ್ಕೊಮ್ಮೆ ಕುಡಿಯುವವರ ಅಪಾಯ :

“ವಾರಕ್ಕೊಮ್ಮೆ ಮದ್ಯಪಾನ (Drink) ಮಾಡುವ ಅಭ್ಯಾಸ ಹೊಂದಿದವರಲ್ಲಿ ಫ್ಯಾಟಿ ಲಿವರ್ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ.” ಲಿವರ್ ನಿರಂತರವಾಗಿ ವಿಷಕಾರಕ ಪದಾರ್ಥಗಳನ್ನು ಹೊರಹಾಕಲು ಕೆಲಸ ಮಾಡಬೇಕಾಗಿರುವುದರಿಂದ ಅದರ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಬೆಳಗಿನ ಜಾವ ಹೆಚ್ಚು ತೀವ್ರವಾದ ಹ್ಯಾಂಗೊವರ್, ದೇಹದ ಭಾರ, ಅಶಾಂತಿ ಮತ್ತು ಜೀರ್ಣಕ್ರಿಯೆ ಅಸ್ಥಿರತೆ ಸಾಮಾನ್ಯ. ಕಾಲಕ್ರಮೇಣ ಇದು ಲಿವರ್‌ನ ಕೊಬ್ಬಿನ ಅಂಶವವು ಹೆಚ್ಚಿಸಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ವಾರಕ್ಕೆ 3–5 ಬಾರಿ ಮದ್ಯಪಾನ (Drink) : ದೀರ್ಘಕಾಲದ ಹಾನಿ :

ವಾರದಲ್ಲಿ ಹಲವಾರು ದಿನ ಕುಡಿಯುವವರು ತಮ್ಮ ದೇಹಕ್ಕೆ ಸಾಕಷ್ಟು ವಿಶ್ರಾಂತಿ ನೀಡುವುದಿಲ್ಲ. ಇದರಿಂದ:

  • ಚಯಾಪಚಯ ಕ್ರಿಯೆ ನಿಧಾನವಾಗುವುದು.
  • ಲಿವರ್ ಉಬ್ಬುವಿಕೆ.
  • ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಅಸ್ಥಿರಗೊಳ್ಳುವುದು.
  • ಗುಣಮಟ್ಟದ ನಿದ್ರೆ ಕಡಿಮೆ ಆಗುವುದು.
  • ದೇಹದ ಉರಿಯೂತ ವೇಗವಾಗಿ ಹೆಚ್ಚಾಗುವುದು.

ಈ ಹಂತದಲ್ಲಿ ದೇಹವು ಮದ್ಯದ ಒತ್ತಡದಿಂದ ಹೊರಬರಲು ಸಾಧ್ಯವಿಲ್ಲದ ಮಟ್ಟಕ್ಕೆ ಹೋದಂತೆ ಆಗುತ್ತದೆ.

ಇದನ್ನು ಓದಿ : ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

ಪ್ರತಿದಿನ ಮದ್ಯಪಾನ ; ಅತ್ಯಂತ ಅಪಾಯಕಾರಿ ಹಂತ :

ಪ್ರತಿದಿನ ಮದ್ಯಪಾನ (Drink) ಮಾಡುವವರು ತೀವ್ರ ಅಪಾಯದ ವರ್ಗಕ್ಕೆ ಸೇರುತ್ತಾರೆ. ಇವರಲ್ಲಿ ಕಂಡುಬರುವ ಪ್ರಮುಖ ಸಮಸ್ಯೆಗಳು:

  • ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದು.
  • ಲಿವರ್ ಫೈಬ್ರೋಸಿಸ್ ಮತ್ತು ಸಿರೋಸಿಸ್ ಅಪಾಯ ಹೆಚ್ಚಾಗುವುದು.
  • ಕೆಲವು ವಿಧದ ಕ್ಯಾನ್ಸರ್ ಸಂಭವನೀಯತೆ ಏರಿಕೆ.
  • ಹೃದಯಕ್ಕೆ ಹಾನಿ.
  • ಇನ್ಸುಲಿನ್ ಪ್ರತಿಕ್ರಿಯೆ ಕುಂದಿದ್ದು, ಡಯಾಬಿಟಿಸ್ ಅಪಾಯ.
  • ಮಾನಸಿಕ ಆರೋಗ್ಯಕ್ಕೆ ಹಾನಿ, ನಿದ್ರೆಯ ಗೊಂದಲ.

ತಜ್ಞರ ಪ್ರಕಾರ, ಪ್ರತಿದಿನ ಕುಡಿಯುವುದರಿಂದ ದೇಹದ ಯಾವುದೇ ಅಂಗಾಂಗವೂ ನಿಷ್ಕ್ರಿಯವಾಗದೆ ಕೆಲಸ ಮಾಡಲು ಸಾಧ್ಯವಿಲ್ಲ.

ಸಾರಾಂಶ :

ವಾರಾಂತ್ಯದ ಮೋಜು, ಒತ್ತಡ ನಿವಾರಣೆ ಅಥವಾ ಅಭ್ಯಾಸ—ಯಾವ ಕಾರಣವಾಗಿರಲಿ, ಮದ್ಯಪಾನ (Drink) ದೇಹದ ಮೇಲಿನ ಹಾನಿಯನ್ನು ಶೇ.100 ತಡೆಯಲು ಸಾಧ್ಯವಿಲ್ಲ. ಕುಡಿಯುವ ಅವಧಿ ಮತ್ತು ಪ್ರಮಾಣ ಹೆಚ್ಚಾದಂತೆ ಅಪಾಯವೂ ಹೆಚ್ಚಾಗುತ್ತದೆ. ಆದ್ದರಿಂದ ಮದ್ಯಪಾನವನ್ನು ಸಂಪೂರ್ಣವಾಗಿ ತೊರೆಯುವುದು ಅಥವಾ ಕಡಿಮೆ ಮಾಡುವುದು ಆರೋಗ್ಯಕ್ಕಾಗಿ ಅತ್ಯುತ್ತಮ ಮಾರ್ಗ.

ಗಮನಿಸಿ : ಇಲ್ಲಿನ ಮಾಹಿತಿ ಸಾಮಾನ್ಯ ಜ್ಞಾನ ಮತ್ತು ತಜ್ಞರ ಅಭಿಪ್ರಾಯದ ಆಧಾರಿತವಾಗಿದೆ. ಯಾವುದೇ ಆರೋಗ್ಯ ಸಂಬಂಧಿತ ನಿರ್ಧಾರ ಕೈಗೊಳ್ಳುವ ಮೊದಲು ವೈದ್ಯರ ಸಲಹೆ ಕಡ್ಡಾಯ.


ಕಾಫಿ ತೋಟದಲ್ಲಿ ನಾಪತ್ತೆಯಾದ 2 ವರ್ಷದ ಬಾಲಕಿಯನ್ನು ಜೀವಂತವಾಗಿ ಪತ್ತೆಹಚ್ಚಿದ ಸಾಕು Dog.

missing girl found by smart dog

ಜನಸ್ಪಂದನ ನ್ಯೂಸ್‌, ಮಡಿಕೇರಿ : ಕೊಡಗು ಜಿಲ್ಲೆಯ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯನ್ನು, ಮರುದಿನ ಸಾಕು ನಾಯಿ (Dog) ಯ ಬುದ್ಧಿವಂತಿಕೆಯೊಂದು ಸುರಕ್ಷಿತವಾಗಿ ಪತ್ತೆಹಚ್ಚಲಾಗಿದೆ. ಶನಿವಾರ ಮಧ್ಯಾಹ್ನ ಕಾಣೆಯಾಗಿದ್ದ ಮಗು, ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಸಂಯುಕ್ತ ಹುಡುಕಾಟದ ನಂತರ ಪೋಷಕರ ಮಡಿಲಿಗೆ ಮರಳಿದ್ದು ಘಟನೆಯ ಅಂತ್ಯ ಸಂತೋಷದಲ್ಲಿ ಕೊನೆಗೊಂಡಿದೆ.

ಇಡೀ ರಾತ್ರಿ ಕತ್ತಲಾದ ತೋಟದಲ್ಲಿ ಒಂಟಿಯಾಗಿ ಕಳೆದಿದ್ದ ಮಗು, ಮರುದಿನ ಬೆಳಿಗ್ಗೆ ಹುಡುಕಾಟ ನಡೆಸಿದ ಸಂದರ್ಭದಲ್ಲಿ ನಾಯಿ (Dog) ಯೊಂದು ಪತ್ತೆಹಚ್ಚಿ ತಾಯಿಯ ಮಡಿಲಿಗೆ ತಲುಪಿಸಿದೆ.

ಇದನ್ನು ಓದಿ : Free ಟಿಕೆಟ್ ಪಡೆದು ಮಾರ್ಗ ಮಧ್ಯೆ ಇಳಿದ ಮಹಿಳೆ ; ಪ್ರಶ್ನಿಸಿದ ಕಂಡಕ್ಟರ್ ಮೇಲೆ ಹಲ್ಲೆ ; ವಿಡಿಯೋ ವೈರಲ್.

ನಾಪತ್ತೆಯಾಗಿದ್ದ ಮಗು :

ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದ ದಂಪತಿ ಒಬ್ಬರ 2 ವರ್ಷದ ಮಗು ಸುನನ್ಯಾ, ಶನಿವಾರ ಮಧ್ಯಾಹ್ನ ಕಾಫಿ ತೋಟದಲ್ಲಿ ಕಾಣೆಯಾಗಿತ್ತು. ಮಗು ಆಕೆಯ ಪೋಷಕರೊಂದಿಗೆ ಶರಿ ಗಣಪತಿ ಎಂಬವರ ತೋಟಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ.

ಮೊಬೈಲ್ ನೋಡುತ್ತಿದ್ದಾಗ ಮಗು ನಾಪತ್ತೆ :

ಶನಿವಾರ ಮಧ್ಯಾಹ್ನ ತೋಟದಲ್ಲಿ ನೆಟ್‌ವರ್ಕ್ ಸಿಗುವ ಜಾಗದಲ್ಲಿ ಸುನನ್ಯಾ ತಾಯಿ ಮೊಬೈಲ್ ನೋಡುತ್ತಾ ಕುಳಿತಿದ್ದರು. ಇದೇ ವೇಳೆ ಮಗು ಶೌಚಕ್ಕೆಂದು ಹತ್ತಿರದ ಕಾಫಿ ಗಿಡಗಳ ಕಡೆಗೆ ಹೋಗಿತ್ತು. ನಂತರ ಮಗು ಹಿಂದಿರುಗದೆ ತೋಟದ ಒಳಭಾಗದಲ್ಲಿ ದಾರಿ ತಪ್ಪಿ ನಡೆದುಕೊಂಡು ಹೋಗಿದೆ ಎಂದು ಶಂಕಿಸಲಾಗಿದೆ.

ಇದನ್ನು ಓದಿ : ಚಿನ್ನಾಭರಣ ದರೋಡೆ ಪ್ರಕರಣ : ಓರ್ವ PSI ವಜಾ, ಇನ್ನೋರ್ವ ಸಸ್ಪೆಂಡ್.

ರಾತ್ರಿ ತುಂಬಾ ಹುಡುಕಾಟ — ಸಿಗದ ಸುಳಿವು :

ಮಗು ನಾಪತ್ತೆಯಾಗುತ್ತಿದ್ದಂತೇ ಪೋಷಕರು, ಸ್ಥಳೀಯರು, ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಹುಡುಕಾಟ ನಡೆಸಿದರೂ ಸುಳಿವೂ ಸಿಗಲಿಲ್ಲ. ಮಗು ಅಳದೇ ಇದ್ದದ್ದರಿಂದ ಹುಡುಕುವುದು ಇನ್ನಷ್ಟು ಕಷ್ಟವಾಗಿತ್ತು ಎನ್ನಲಾಗಿದೆ. ಹುಲಿ ದಾಳಿ ಕೂಡ ಸಂಭವಿಸಿರಬಹುದೆಂಬ ಭಯದಿಂದ ಅರಣ್ಯ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದರು.

ಅರಣ್ಯ ಇಲಾಖೆ, ಪೊಲೀಸರು ಹಾಗೂ ಗ್ರಾಮಸ್ಥರು ಸೇರಿ ಸುಮಾರು 70–80 ಸದಸ್ಯರ ತಂಡ ರಾತ್ರಿ ಹೊತ್ತಿಗೂ ಹುಡುಕಾಟ ಮುಂದುವರೆಸಿದರು.

ಮರುದಿನ ನಾಯಿ (Dog) ಯೊಂದು ಪತ್ತೆ ಮಾಡಿ ಜೀವ ಉಳಿಸಿದ ಕ್ಷಣ :

ಭಾನುವಾರ ಬೆಳಿಗ್ಗೆ, ಸುನನ್ಯಾ ಇರುವ ಸ್ಥಳದಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಅನಿಲ್ ಕಾಳಪ್ಪ ಅವರ ತೋಟದಲ್ಲಿ ಸಾಕಲಾದ ‘ಓರಿಯೋ’ ಎಂಬ ನಾಯಿ (Dog) ಏಕಾಏಕಿ ಬೊಗಳಲಾರಂಭಿಸಿತು. ಅನುಮಾನಗೊಂಡ ತೋಟದ ಮಾಲೀಕರು ಅಲ್ಲಿಗೆ ಹೋಗಿ ನೋಡಿದಾಗ, ಮಗು ಕಾಫಿ ಗಿಡಗಳ ಮಧ್ಯದಲ್ಲಿ ಕುಳಿತಿರುವುದು ಕಂಡುಬಂದಿದೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ನಾಯಿ (Dog) ಪತ್ತೆ ಹಚ್ಚಿದ ಮಗು ಅಳದೆ, ಕೇವಲ ಆಯಾಸಗೊಂಡ ಸ್ಥಿತಿಯಲ್ಲಿ ಮಾತ್ರ ಕಂಡುಬಂತು. ನಂತರ ಸ್ಥಳೀಯರು ಮಗುವನ್ನು ಎತ್ತಿಕೊಂಡು ಪೋಷಕರ ಬಳಿ ತಲುಪಿಸಿದರು. ಮಗಳನ್ನ ಮತ್ತೆ ನೋಡಿದ ಪೋಷಕರು ಭಾವೋದ್ರಿಕ್ತರಾದರು.

ಸ್ಥಳೀಯರ ಧೈರ್ಯ ಮತ್ತು ನಾಯಿಯ ಜಾಣ್ಮೆಗೆ ಪ್ರಶಂಸೆ :

ಸುನನ್ಯಾ ಪತ್ತೆಯಾದ ಸುದ್ದಿ ಹರಿದಾಡುತ್ತಿದ್ದಂತೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಾಯಿ (Dog) ಯ ಜಾಣ್ಮೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಳದೆ, ಶಾಂತವಾಗಿದ್ದ ಮಗುವನ್ನು ಪತ್ತೆ ಮಾಡುವುದು ಕಷ್ಟಕರವಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಆರೋಗ್ಯ ಸ್ಥಿತಿ :

ನಾಯಿ (Dog) ಪತ್ತೆ ಹಚ್ಚಿದ ಮಗು ಸದ್ಯ ಸುರಕ್ಷಿತವಾಗಿದೆ ಮತ್ತು ವೈದ್ಯಕೀಯ ತಪಾಸಣೆಯ ನಂತರ ಮನೆಗೆ ಕರೆದೊಯ್ಯಲಾಗಿದೆ. ಯಾವುದೇ ಗಂಭೀರ ಗಾಯಗಳಿಲ್ಲ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ


ರೀಲ್ಸ್‌ಗಾಗಿ ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ; ತುಂಡಾಗಿ ತಲೆ.

0

ಜನಸ್ಪಂದನ ನ್ಯೂಸ್‌, ಸೂರತ್‌ : ಗುಜರಾತ್‌ನ ಸೂರತ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿದ್ದ ಯುವ ಇನ್‌ಫ್ಲುವೆನ್ಸರ್ ದುರ್ಮರಣ ಹೊಂದಿದ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ‘ಪಿಕೆಆರ್ ಬ್ಲಾಗರ್’ ಎಂದು ಪರಿಚಿತರಾದ ಪ್ರಿನ್ಸ್ ಪಟೇಲ್, ರೀಲ್ ಚಿತ್ರೀಕರಣಕ್ಕಾಗಿ ಅತಿ ವೇಗದಲ್ಲಿ ಬೈಕ್ (KTM Bike) ಸವಾರಿ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಭೀಕರವಾಗಿ ಬಿದ್ದಿದ್ದಾರೆ.

ಘಟನೆ ಸೂರತ್‌ನ ಗ್ರೇಟ್ ಲೈನರ್ ಸೇತುವೆಯ ಬಳಿಯಲ್ಲಿ ನಡೆದಿದೆ. ಪ್ರಿನ್ಸ್ ತಮ್ಮ ಕೆಟಿಎಂ ಬೈಕ್ (KTM Bike) ಅನ್ನು ಗಂಟೆಗೆ ಸುಮಾರು 140 ಕಿ.ಮೀ ವೇಗದಲ್ಲಿ ಚಲಾಯಿಸುತ್ತಿದ್ದಾಗ ಸಮತೋಲನ ಕಳೆದುಕೊಂಡು ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತವು ಎಷ್ಟು ಭೀಕರವಾಗಿತ್ತೆಂದರೆ ಬೈಕ್‌ (KTM Bike) ಕೆಲವು ನೂರು ಮೀಟರ್‌ಗಳವರೆಗೆ ಸ್ಕಿಡ್ ಆಗಿದ್ದು, ಪ್ರಿನ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ಅಪಘಾತದ ಸಿಸಿಟಿವಿ ದೃಶ್ಯ ವೈರಲ್ :

ಸಿಸಿಟಿವಿ ದೃಶ್ಯಗಳಲ್ಲಿ ಪ್ರಿನ್ಸ್ ಸೇತುವೆಯ ಇಳಿಜಾರಿನಲ್ಲಿ ಅತೀವೇಗದಲ್ಲಿ KTM ಬೈಕ್ ಚಲಾಯಿಸುತ್ತಿರುವುದು ಮತ್ತು ಕ್ಷಣಾರ್ಧದಲ್ಲೇ ನಿಯಂತ್ರಣ ತಪ್ಪಿಸುವುದು ಕಾಣಿಸುತ್ತದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಅವರು ಹೆಲ್ಮೆಟ್ ಧರಿಸಿರಲಿಲ್ಲ, ಇದು ಗಂಭೀರ ಗಾಯಗಳಿಗೆ ಕಾರಣವಾಗಿದೆ.

ಕುಟುಂಬದ ದುಸ್ಥಿತಿ :

ಪ್ರಿನ್ಸ್ ಕುಟುಂಬ ಆರ್ಥಿಕವಾಗಿ ಅತಿಯಾಗಿ ಹಿಂದುಳಿದಿದ್ದು, ಅವರ ತಾಯಿ ಆಶ್ರಯ ತಾಣದಲ್ಲಿ ವಾಸಿಸುತ್ತಾ ಹಾಲು ಮಾರಾಟದ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಮಗನ ಅಕಾಲಿಕ ಸಾವು ಕುಟುಂಬಕ್ಕೆ ಶೋಕಾಂತಿಕೆಯಾಗಿರುವುದು ಸ್ಥಳೀಯರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ಪ್ರಿನ್ಸ್ :

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಪ್ರಿನ್ಸ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ಯುವಕರಲ್ಲಿ, ವೇಗದ ಬೈಕಿಂಗ್ ವಿಡಿಯೊಗಳಿಂದಷ್ಟು ಜನಪ್ರಿಯರಾಗಿದ್ದರು.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ಹೊಸ ಕೆಟಿಎಂ ಬೈಕ್ (KTM Bike) ಖರೀದಿಸಿದ್ದರು ಮತ್ತು ಅದನ್ನು ‘ಲೈಲಾ’ ಎಂದು ಕರೆಯುತ್ತಿದ್ದರು. ಬೈಕ್‌ (KTM Bike) ನ ಫೋಟೋಗಳು, ರೀಲ್‌ಗಳು ಮತ್ತು ಸವಾರಿ ವಿಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಿದ್ದರು.

ಅಂತೆಯೇ, ನಾಲ್ಕು ದಿನಗಳ ಹಿಂದೆ ಅವರು ತಮ್ಮ ಸಾವನ್ನು ಉಲ್ಲೇಖಿಸುವಂತಹ ಒಂದು ಕ್ರಿಯೇಟಿವ್ ವಿಡಿಯೋ ಹಂಚಿಕೊಂಡಿದ್ದು, “ಮರಣದ ನಂತರವೂ ನನ್ನ ಲೈಲಾ (KTM Bike) ವನ್ನು ಪ್ರೀತಿಸುತ್ತೇನೆ” ಎಂಬ ಸಂದೇಶ ಸೇರಿಸಿದ್ದರು. ಈಗ ಅದು ದುಃಖದ ಸಂಧರ್ಭದಲ್ಲಿ ಮತ್ತಷ್ಟು ವೈರಲ್ ಆಗಿದೆ.

ಪ್ರಕರಣ ದಾಖಲು ; ಮುಂದುವರೆದ ತನಿಖೆ :

ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿ, ಅಗತ್ಯ ತನಿಖೆ ಕೈಗೊಂಡಿದ್ದಾರೆ. ಅತಿವೇಗ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ಅಂದಾಜು ವ್ಯಕ್ತವಾಗಿದೆ.

ಇದನ್ನು ಓದಿ : ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

ವಿಡಿಯೋ :


ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

lkg kids : crying-to-call-mom

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿರುವ ಒಂದು ಪುಟ್ಟ ಮಕ್ಕಳ (Kids) ವಿಡಿಯೋ, ಆರಂಭಿಕ ಶಿಕ್ಷಣದ ಹೆಸರಿನಲ್ಲಿ ಚಿಕ್ಕಮಕ್ಕಳ ಮೇಲೆ ನಡೆಯುತ್ತಿರುವ ಒತ್ತಡದ ಕುರಿತು ದೊಡ್ಡ ಚರ್ಚೆಗೆ ಕಾರಣವಾಗಿದೆ. ಸುಮಾರು ಎರಡು ರಿಂದ ಮೂರು ವರ್ಷದ ಇಬ್ಬರು ಮಕ್ಕಳನ್ನು ಒಳಗೊಂಡಿರುವ ಈ ದೃಶ್ಯ, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ.

ವಿಡಿಯೋದಲ್ಲಿ, ತರಗತಿಯ ಕಿಟಕಿಯ ಹಿಂದೆ ನಿಂತಿರುವ ಇಬ್ಬರು ಪುಟ್ಟ ಮಕ್ಕಳು (Kids) ಕಬ್ಬಿಣದ ಗ್ರೀಲ್ ಹಿಡಿದು ಕಣ್ಣೀರು ಹಾಕುತ್ತಿರುವುದು ಕಂಡುಬರುತ್ತದೆ.

ಭಯ ಮತ್ತು ಅಸಹಾಯಕತೆಯಿಂದ ನಡುಗುತ್ತಿರುವಂತೆ ಕಂಡುಬರುವ ಮಕ್ಕಳಲ್ಲಿ ಒಬ್ಬನು, “ನನ್ನ ಅಮ್ಮನಿಗೆ ಫೋನ್ ಮಾಡಿ… ನನ್ನ ಅಮ್ಮನ ಹೆಸರು ಅಮ್ಮ” ಎಂದು ಶಿಕ್ಷಕರಿಗೆ ಮನವಿ ಮಾಡುತ್ತಾನೆ. ಇನ್ನೊಂದು ಮಗು ಮೌನವಾಗಿ ಅಳುತ್ತಾ ಹೊರಗೆ ನೋಡುತ್ತಿರುವುದು ಹೃದಯ ಕಲುಕುವಂತಿದೆ.

ಇದನ್ನು ಓದಿ : ಪೈಪ್ ರಿಪೇರಿ ವೇಳೆ ವ್ಯಕ್ತಿಯ ಮೇಲೆ Python ದಾಳಿ ; ಆಘಾತಕಾರಿ ವಿಡಿಯೋ ವೈರಲ್.

ಮಕ್ಕಳು ಶಿಕ್ಷಕರನ್ನು ಕೇಳಿಕೊಂಡು, “ನಮಗೆ ಹಾಲು ಕುಡಿಯಲು ಮನೆಗೆ ಕಳುಹಿಸಿ” ಎಂದು ವಿನೀತವಾಗಿ ಹೇಳುವ ದೃಶ್ಯ, ನೆಟ್ಟಿಗರ ಮನ ಸೆಳೆದಿದೆ. ಮಕ್ಕಳ (Kids) ಮಾತುಗಳಲ್ಲಿ ಕಾಣಿಸಿಕೊಂಡ ನಿರಪರಾಧಿತನ ಮತ್ತು ಆತಂಕವು, ಪ್ರಾರಂಭಿಕ ವಯಸ್ಸಿನ ಮಕ್ಕಳನ್ನು ಶಾಲೆಗೆ ಕಳುಹಿಸುವ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

2–3 ವರ್ಷದ ಮಕ್ಕಳಿಗೆ ಶಾಲೆ ಬೇಡವೇ? ನೆಟ್ಟಿಗರ ಪ್ರಶ್ನೆ :

ವಿಡಿಯೋ ವೈರಲ್ ಆದ ಬಳಿಕ, 2–3 ವರ್ಷದ ಬಾಲಕ–ಬಾಲಕಿಯರನ್ನು playschool ಅಥವಾ LKG ಗೆ ಕಳುಹಿಸುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಗಳ ಮಳೆ ಹರಿದುಬಂದಿದೆ.
ಅನೇಕರು ಈ ವಯಸ್ಸಿನಲ್ಲೇ ಮಕ್ಕಳನ್ನು ತರಗತಿಗೆ ಬಲವಂತವಾಗಿ ಕುಳ್ಳಿರಿಸುವುದು ಅವರ ಮಾನಸಿಕ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಿದ್ದಾರೆ.

ಒಬ್ಬ ನೆಟ್ಟಿಗ ತನ್ನ ಅಭಿಪ್ರಾಯ ಹಂಚಿಕೊಳ್ಳುತ್ತಾ, ಈ ವಯಸ್ಸಿನಲ್ಲಿರುವ ಮಕ್ಕಳನ್ನು ಮಕ್ಕಳು (Kids) ಶಾಲೆಗೆ ಕಳುಹಿಸುವುದು ಅವರಿಗೆ ಆಘಾತಕಾರಿ ಅನುಭವ. ಅವರು ಕುಟುಂಬದ ಜೊತೆ, ವಿಶೇಷವಾಗಿ ತಾಯಿಯ ಆರೈಕೆಯಲ್ಲಿ ಇರಬೇಕಾದ ಸಮಯ ಇದು.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಇಂದಿನ ನ್ಯೂಕ್ಲಿಯರ್ ಕುಟುಂಬ (ತಾಯಿ, ತಂದೆ ಮತ್ತು ಮಕ್ಕಳಿಂದ ಮಾತ್ರ ಕೂಡಿರುವ ಸಣ್ಣ ಕುಟುಂಬ) ವ್ಯವಸ್ಥೆಯಲ್ಲಿ, ಪೋಷಕರು ಮಕ್ಕಳನ್ನು ಬೇಗನೇ ಶಾಲೆಗೆ ಕಳುಹಿಸಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಕೆಲವರು ಹೇಳಿದ್ದಾರೆ.

ಇನ್ನೊಬ್ಬ ಬಳಕೆದಾರ, “ಬೆಚ್ಚಿಬೀಳಿಸುವ ದೃಶ್ಯ… ಕಣ್ಣೀರು ಬರಲಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಪೋಷಕರಿಗೆ, ಶಿಕ್ಷಕರಿಗೆ ಹೊಸ ಚಿಂತನೆ :

ಈ ವಿಡಿಯೋ ಹೊರಬಂದ ನಂತರ, ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಚಿಕ್ಕಮಕ್ಕಳ ಭಾವನಾತ್ಮಕ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಮಕ್ಕಳ ವಯಸ್ಸಿಗೆ ತಕ್ಕಂತೆ ಪರಿಸರ, ಆರೈಕೆ ಮತ್ತು ಸಮಯ ನೀಡುವ ಅಗತ್ಯವನ್ನು ಪೋಷಕರು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ.

ವಿಡಿಯೋ :

Courtesy : Udayavavi

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Intestine ನಲ್ಲಿ ಸಂಗ್ರಹವಾದ ತ್ಯಾಜ್ಯ ಹೊರ ಬರಲು ಇವುಗಳನ್ನ ಸೇವಿಸಿ ; ಹೊಟ್ಟೆನೂ ಕ್ಲೀನ್ ಆಗುತ್ತೆ.

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಹೀರಿಕೊಳ್ಳುವ ಪ್ರಮುಖ ಕಾರ್ಯವನ್ನು ಕರುಳು (Intestine) ನಿರ್ವಹಿಸುತ್ತದೆ. ಜೀರ್ಣಕ್ರಿಯೆ ಸರಿಯಾಗಿ ನಡೆಯದಿದ್ದರೆ, ದೇಹಕ್ಕೆ ಪೋಷಕಾಂಶಗಳು ತಲುಪದೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮಲಬದ್ಧತೆ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಅಜೀರ್ಣ ಇತ್ಯಾದಿ ಸಮಸ್ಯೆಗಳ ಹಿಂದೆ ಅಸಮರ್ಪಕ ಜೀವನಶೈಲಿ ಮತ್ತು ಅಸಮತೋಲಿತ ಆಹಾರ ಪದ್ಧತಿ ಪ್ರಮುಖ ಕಾರಣಗಳಾಗಿವೆ.

ಕೊಬ್ಬಿನ ಆಹಾರ, ಜಂಕ್ ಫುಡ್, ನಾರಿನಾಂಶ ಕಡಿಮೆ ಇರುವ ಪದಾರ್ಥಗಳ ಸೇವನೆ, ನೀರಿನ ಕೊರತೆ ಇವೆಲ್ಲವೂ ಕರುಳಿ (Intestine) ನ ಆರೋಗ್ಯಕ್ಕೆ ಹಾನಿಕಾರಕ. ದೀರ್ಘಕಾಲದ ಜೀರ್ಣಕ್ರಿಯೆ ಸಮಸ್ಯೆಗಳು ರೋಗನಿರೋಧಕ ಶಕ್ತಿಯನ್ನೂ ದುರ್ಬಲಗೊಳಿಸುತ್ತವೆ.

ಆರೋಗ್ಯ ತಜ್ಞರ ಪ್ರಕಾರ, ಉತ್ತಮ ಕರುಳಿ (Intestine) ನ ಆರೋಗ್ಯಕ್ಕಾಗಿ ಸಮತೋಲಿತ ಆಹಾರ, ನಿಯಮಿತ ದೈಹಿಕ ಚಟುವಟಿಕೆ ಮತ್ತು ಸರಿಯಾದ ನಿದ್ರೆ ಕ್ರಮ ಅತ್ಯಂತ ಅವಶ್ಯಕ. ಜೀರ್ಣಕ್ರಿಯೆಯನ್ನು ಬಲಪಡಿಸಲು ಮೊಸರು ಅತ್ಯುತ್ತಮ ಪ್ರಾಕೃತಿಕ ಆಹಾರವಾಗಿದೆ. ಮೊಸರಿನಲ್ಲಿ ಇರುವ “ಹಿತಕರ ಬ್ಯಾಕ್ಟೀರಿಯಾ”ಗಳು ಜೀರ್ಣಾಂಗಕ್ಕೆ ಬೆಂಬಲ ನೀಡುತ್ತವೆ.

ಇದನ್ನು ಓದಿ : Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!

ಇದಕ್ಕೆ ಕೆಲವು ನೈಸರ್ಗಿಕ ಪದಾರ್ಥಗಳನ್ನು ಸೇರಿಸಿದರೆ ಕರುಳಿ (Intestine) ನ ಶುದ್ಧೀಕರಣ ಇನ್ನಷ್ಟು ಪರಿಣಾಮಕಾರಿ ಆಗುತ್ತದೆ. ಇಲ್ಲಿದೆ 5 ಉಪಯುಕ್ತ ಆಯುರ್ವೇದ ಪರಿಹಾರಗಳು:

1️⃣ ಮೊಸರಿನೊಂದಿಗೆ ಅಗಸೆ ಬೀಜದ ಪುಡಿ :

  • ಅಗಸೆ ಬೀಜದಲ್ಲಿ ಫೈಬರ್‌ ಬಹಳ ಹೆಚ್ಚಿನ ಪ್ರಮಾಣದಲ್ಲಿ ಲಭ್ಯ.
  • ಇದು ಕರುಳನ್ನು ಶುದ್ಧಗೊಳಿಸಿ ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ.
  • ಪ್ರತಿದಿನ ಒಂದು ಟೀ-ಚಮಚ ಅಗಸೆ ಬೀಜದ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ತಿನ್ನುವುದರಿಂದ
    ▪️ ಮಲಬದ್ಧತೆ ಕಡಿಮೆಯಾಗುತ್ತದೆ.
    ▪️ ಹೊಟ್ಟೆ ಹೆಚ್ಚು ಹೊತ್ತು ತುಂಬಿದಂತಾಗುತ್ತದೆ.
    ▪️ ಅಜೀರ್ಣ ದೂರವಾಗುತ್ತದೆ.

2️⃣ ಮೊಸರಿನಲ್ಲಿ ಸೈಲಿಯಮ್ ಸಿಪ್ಪೆ (ಇಸಬ್ಗೋಲ್) ಬೆರೆಸಿ ಸೇವನೆ :

ಸೈಲಿಯಮ್ ನೈಸರ್ಗಿಕ ನಾರಿನ ಮೂಲ.

  • ಇದು ಕರುಳಿನ ಒಳಗಿರುವ ತ್ಯಾಜ್ಯವನ್ನು ಬಂಧಿಸಿ ಹೊರ ಹಾಕುತ್ತದೆ.
  • ಮಲಗುವ ಮೊದಲು ಒಂದು ಟೀಚಮಚ ಸೈಲಿಯಮ್ ಸಿಪ್ಪೆಯನ್ನು ಮೊಸರಿನಲ್ಲಿ ಬೆರೆಸಿ ತಿಂದರೆ:
    ▪️ ಮಲಬದ್ಧತೆ ಕಡಿಮೆಯಾಗುತ್ತದೆ.
    ▪️ ಕರುಳಿ (Intestine) ನ ಸಮತೋಲನ ಕಾಪಾಡುತ್ತದೆ.
    ▪️ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

3️⃣ ಮೊಸರಿನೊಂದಿಗೆ ಆಮ್ಲಾ (ನೆಲ್ಲಿಕಾಯಿ) ಪುಡಿ :

  • ಆಮ್ಲಾದಲ್ಲಿ ವಿಟಮಿನ್ C ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧ.
  • ದೇಹವನ್ನು ನೈಸರ್ಗಿಕವಾಗಿ ನಿರ್ವಿಷಗೊಳಿಸಲು ಸಹಾಯಕ.
  • ಒಂದು ಚಿಟಿಕೆ ಆಮ್ಲಾ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ತಿಂದರೆ:
    ▪️ ಜೀರ್ಣಕ್ರಿಯೆ ಬಲಗೊಳ್ಳುತ್ತದೆ
    ▪️ ಹೊಟ್ಟೆ ಉಬ್ಬರ, ಆಮ್ಲೀಯತೆ ಕಡಿಮೆಯಾಗುತ್ತದೆ
    ▪️ ಯಕೃತ್ತಿನ ಶುದ್ಧೀಕರಣ ಉತ್ತಮವಾಗುತ್ತದೆ

4️⃣ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತ್ರಿಫಲಾ ಸೇವನೆ :

ತ್ರಿಫಲಾ ಆಯುರ್ವೇದದಲ್ಲಿ ಅತ್ಯಂತ ಪರಿಣಾಮಕಾರಿ ಶುದ್ಧೀಕರಣ ಮದ್ದು.

  • 7–10 ಗ್ರಾಂ ತ್ರಿಫಲಾ ಪುಡಿ ಬೆಚ್ಚಗಿನ ನೀರಿನೊಂದಿಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ
    ▪️ ಹಳೆಯ ತ್ಯಾಜ್ಯ ಹೊರ ಬರುತ್ತದೆ.
    ▪️ ಕರುಳಿ (Intestine) ನ ಚಲನವಲನ ಸುಧಾರಿಸುತ್ತದೆ.
  • ದಿನಕ್ಕೆ ಎರಡು ಬಾರಿ ತೆಗೆದುಕೊಳ್ಳಬೇಕು ಎಂದರೆ ಬೆಳಗ್ಗೆ 5 ಗ್ರಾಂ + ಸಂಜೆ 5 ಗ್ರಾಂ ಸಾಕು.
  • ಹೆಚ್ಚು ಪ್ರಮಾಣಕ್ಕೆ (ದಿನಕ್ಕೆ 10 ಗ್ರಾಂ ಮೀರಾ) ಹೋಗಬಾರದು.

5️⃣ ನೆಲ್ಲಿಕಾಯಿ + ಸಕ್ಕರೆ ಕ್ಯಾಂಡಿ (ಮಿಶ್ರಿ) :

  • ಜೀರ್ಣಕ್ರಿಯೆ ದುರ್ಬಲವಾಗಿರುವವರಿಗೆ ಅತ್ಯುತ್ತಮ ಮನೆಮದ್ದು.
  • ದಿನಕ್ಕೆ ಒಂದು ಬಾರಿ ನೆಲ್ಲಿಕಾಯಿ ತುಂಡಿನೊಂದಿಗೆ ಸ್ವಲ್ಪ ಮಿಶ್ರಿ ತಿಂದರೆ:
    ▪️ ಜೀರ್ಣಕ್ರಿಯೆ ಸುಧಾರಿಸುತ್ತದೆ.
    ▪️ ಹೊಟ್ಟೆ ಹಸಿವು–ತೃಪ್ತಿ ಸಮತೋಲನಗೊಳ್ಳುತ್ತದೆ.
    ▪️ ಮಲಬದ್ಧತೆ ಕಡಿಮೆಯಾಗುತ್ತದೆ.

ಇದನ್ನು ಓದಿ : Health : ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

6️⃣ ಮಲಗುವ ಮುನ್ನ ಅರಿಶಿನ ಹಾಲು :

ಅರಿಶಿನ ನೈಸರ್ಗಿಕ ನಂಜುನಿರೋಧಕ.

ಅರ್ಧ ಟೀಚಮಚ ಅರಿಶಿನವನ್ನು ಬಿಸಿ ಹಾಲಿಗೆ ಸೇರಿಸಿ ಮಲಗುವ ಮೊದಲು ಕುಡಿಯುವುದರಿಂದ:
▪️ ಹೊಟ್ಟೆಯ ಉರಿಯೂತ ಕಡಿಮೆಯಾಗುತ್ತದೆ.
▪️ ಯಕೃತ್ತಿನ ಶುದ್ಧೀಕರಣ ಉತ್ತಮವಾಗುತ್ತದೆ.
▪️ ಮಲಬದ್ಧತೆ ತಗ್ಗುತ್ತದೆ.

ಸಾರಾಂಶ :

ಇಂದಿನ ಅನಾರೋಗ್ಯಕರ ಜೀವನಶೈಲಿ, ತ್ವರಿತ ಆಹಾರ ಪದ್ಧತಿ, ರಾತ್ರಿ ಜಾಗರಣೆ – ಇವೆಲ್ಲವೇ ಕರುಳಿ (Intestine) ನ ಆರೋಗ್ಯವನ್ನು ಹಾಳುಮಾಡುವ ಪ್ರಮುಖ ಕಾರಣಗಳು. ಆದರೆ ದುಬಾರಿ ಔಷಧಿಗಳ ಅವಶ್ಯಕತೆ ಇಲ್ಲದೆ, ಮನೆಯಲ್ಲಿ ಲಭ್ಯವಿರುವ ನೈಸರ್ಗಿಕ ಪದಾರ್ಥಗಳನ್ನು ಸಮರ್ಥವಾಗಿ ಬಳಸುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸಬಹುದು.

ದಿನನಿತ್ಯ:
* ಲಘು ವ್ಯಾಯಾಮ.
* ಸಾಕಷ್ಟು ನೀರು.
* ನಾರಿನಾಂಶ ಸಮೃದ್ಧ ಆಹಾರ.
* ಮೊಸರು + ನೈಸರ್ಗಿಕ ಪದಾರ್ಥಗಳು.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!

ಇವುಗಳನ್ನು ಅಳವಡಿಸಿಕೊಂಡರೆ ಜೀರ್ಣಕ್ರಿಯೆ ಸಮಸ್ಯೆಗಳು ನೈಸರ್ಗಿಕವಾಗಿ ಕಡಿಮೆಯಾಗುತ್ತವೆ.

ಹಕ್ಕು ನಿರಾಕರಣೆ : ಈ ಲೇಖನ ಮಾಹಿತಿ ನೀಡುವ ಉದ್ದೇಶಕ್ಕಾಗಿ ಮಾತ್ರ. ಇದು ವೈದ್ಯಕೀಯ ಸಲಹೆ ಅಥವಾ ಚಿಕಿತ್ಸೆಗೆ ಪರ್ಯಾಯವಲ್ಲ. ಅಗತ್ಯವಿದ್ದರೆ ತಜ್ಞ ವೈದ್ಯರ ಸಲಹೆ ಪಡೆಯಿರಿ.


Iron content ಕೊರತೆಯ ಲಕ್ಷಣಗಳು : ಮಕ್ಕಳ ಮತ್ತು ವಯಸ್ಕರ ಆರೋಗ್ಯಕ್ಕೆ ಅಪಾಯ.

Intestine ನಲ್ಲಿ ಸಂಗ್ರಹವಾದ ತ್ಯಾಜ್ಯ ಹೊರ ಬರಲು ಇವುಗಳನ್ನ ಸೇವಿಸಿ ; ಹೊಟ್ಟೆನೂ ಕ್ಲೀನ್ ಆಗುತ್ತೆ.

ಜನಸ್ಪಂದನ ನ್ಯೂಸ್‌, ಆರೋಗ್ಯ : ದೇಹವನ್ನು ಚುರುಕಾಗಿ ಉಳಿಸಲು ಕಬ್ಬಿಣಾಂಶ (Iron content) ಅತ್ಯಂತ ಅಗತ್ಯವಾದ ಪೋಷಕಾಂಶ. ವಿಶೇಷವಾಗಿ ಮಕ್ಕಳ ದೈಹಿಕ–ಮಾನಸಿಕ ಬೆಳವಣಿಗೆಗೆ, ಮಹಿಳೆಯರ ಆರೋಗ್ಯಕ್ಕೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ. ಆದರೆ ಅಸಮರ್ಪಕ ಆಹಾರ ಪದ್ಧತಿಯ ಕಾರಣದಿಂದ ಮಕ್ಕಳು ಹಾಗೂ ವಯಸ್ಕರಲ್ಲಿ ಕಬ್ಬಿಣಾಂಶ ಕೊರತೆ ವೇಗವಾಗಿ ಹೆಚ್ಚುತ್ತಿದೆ.

ಕಬ್ಬಿಣಾಂಶ ಕೊರತೆಯ ಪ್ರಮುಖ ಲಕ್ಷಣಗಳು :

ಕಬ್ಬಿಣ (Iron) ದ ಕೊರತೆಯನ್ನು ಸಮಯಕ್ಕೆ ಸರಿಯಾಗಿ ಗುರುತಿಸದಿದ್ದರೆ ದೇಹದಲ್ಲಿ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅವುಗಳಲ್ಲಿ ಮುಖ್ಯವಾಗಿ:

ಇದನ್ನು ಓದಿ : ಚಳಿಗಾಲದಲ್ಲಿ Geyser ಬಳಸಿ ಸ್ನಾನ ಮಾಡ್ತೀರಾ? ತಪ್ಪಾಗಿ ಬಳಸಿದರೆ ಅಪಾಯ ತಪ್ಪದು ; ಓದಿ.!

  • ನಿರಂತರ ದಣಿವು ಮತ್ತು ದೌರ್ಬಲ್ಯ.
  • ಚರ್ಮ ಬಿಳಿವರ್ಣವಾಗುವುದು.
  • ಕೂದಲು ಹೆಚ್ಚು ಉದುರುವುದು.
  • ಹಸಿವು ಕಡಿಮೆಯಾಗುವುದು.
  • ಅಲ್ಪ ಕಸರತ್ತಿಗೇ ಉಸಿರಾಟದ ತೊಂದರೆ.
  • ಮಕ್ಕಳಲ್ಲಿ ಎತ್ತರ–ತೂಕದ ಬೆಳವಣಿಗೆ ನಿಧಾನಗೊಳ್ಳುವುದು.

ಸಾಮಾನ್ಯವಾಗಿ ಹಿಮೋಗ್ಲೋಬಿನ್ ಮಟ್ಟ 11ಕ್ಕಿಂತ ಕಡಿಮೆಯಾದರೆ ಕಬ್ಬಿಣದ ಕೊರತೆಯ ಸಾಧ್ಯತೆ ಹೆಚ್ಚಿರುತ್ತದೆ.

ಕಬ್ಬಿಣಾಂಶ ಹೆಚ್ಚಿಸಲು ಸಹಾಯಕ ಆಹಾರಗಳು :

ಆಹಾರ ಪದ್ಧತಿಯಲ್ಲಿ ಕಬ್ಬಿಣ (Iron) ಯುಕ್ತ ಪದಾರ್ಥಗಳನ್ನು ಸೇರಿಸುವುದು ಕೊರತೆಯನ್ನು ನಿವಾರಿಸಲು ಅತ್ಯಂತ ಪರಿಣಾಮಕಾರಿ.

  • ಮಾಂಸಾಹಾರ : ಮಟನ್, ಚಿಕನ್, ಮೀನು.
  • ಧಾನ್ಯ–ಬೇಳೆಗಳು : ರಾಗಿ, ಬೇಳೆ, ಮೊಳಕೆಕಾಳು.
  • ಹಸಿರು ಸೊಪ್ಪುಗಳು : ಪಾಲಕ್, ನುಗ್ಗೆ ಸೊಪ್ಪು, ಕರಿಬೇವು.
  • ಒಣಹಣ್ಣುಗಳು : ಕಪ್ಪು ಖರ್ಜೂರ, ಒಣದ್ರಾಕ್ಷಿ.
  • ಕಾಯಿ–ಬೀಜಗಳು : ಗೋಡಂಬಿ, ಪಿಸ್ತಾ, ಬಾದಾಮಿ, ಕುಂಬಳಕಾಯಿ ಬೀಜ, ಸೂರ್ಯಕಾಂತಿ ಬೀಜ.

ಇದನ್ನು ಓದಿ : ಮದ್ಯಕ್ಕಿಂತಲೂ Liver ಗೆ ಹೆಚ್ಚಾಗಿ ಹಾನಿ ಮಾಡುವ ಈ ಆಹಾರ, ಮೊದಲು ತಪ್ಪಿಸಿ!

ವಿಟಮಿನ್ C ಇರುವ ಪದಾರ್ಥಗಳು (ನಿಂಬೆಹಣ್ಣು, ಕಿತ್ತಳೆ, ಟೊಮೇಟೊ) ಕಬ್ಬಿಣ ಹೀರಿಕೊಳ್ಳಲು ದೇಹಕ್ಕೆ ಸಹಾಯ ಮಾಡುತ್ತವೆ.

ತಪ್ಪಿಸಬೇಕಾದ ಆಹಾರಗಳು :

ಕಬ್ಬಿಣ (Iron) ಯುಕ್ತ ಆಹಾರ ಸೇವನೆಯ ಸಂದರ್ಭದಲ್ಲಿ ತಪ್ಪಿಸಬೇಕಾದ ಕೆಲವು ಪದಾರ್ಥಗಳು:

  • ಚಹಾ.
  • ಕಾಫಿ.
  • ಕೋಕ್‌ ಹೋಲಿಸಿದ ಕಫೀನ್ ಪಾನೀಯಗಳು.

ಇವುಗಳು ಕಬ್ಬಿಣ (Iron) ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತವೆ.

ಕೊನೆಯ ಮಾತು :

ಸಮತೋಲನ ಆಹಾರ, ಸರಿಯಾದ ಆಹಾರ ಅಭ್ಯಾಸಗಳು ಮತ್ತು ಅಗತ್ಯವಿದ್ದಲ್ಲಿ ವೈದ್ಯರ ಸಲಹೆಯೊಂದಿಗೆ ಪೂರಕಗಳ ಬಳಕೆ ಮೂಲಕ ಕಬ್ಬಿಣಾಂಶ ಕೊರತೆಯನ್ನು ಸುಲಭವಾಗಿ ನಿಯಂತ್ರಿಸಬಹುದು.

ಇದನ್ನು ಓದಿ : Winter ದಲ್ಲಿ ಮಲಬದ್ಧತೆಯೇ? ಹೊಟ್ಟೆ ಕ್ಲೀನ್ ಮಾಡಲು ಪರಿಣಾಮಕಾರಿ ಮನೆಮದ್ದುಗಳು ಇಲ್ಲಿವೆ.

Disclaimer : ಈ ಲೇಖನವು ಸಾಮಾನ್ಯ ಮಾಹಿತಿಯಾಧಾರಿತವಾಗಿದ್ದು, ವೈದ್ಯಕೀಯ ಸಲಹೆಯಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ತಜ್ಞರನ್ನು ಸಂಪರ್ಕಿಸುವುದು ಅತ್ಯಗತ್ಯ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ಹೆತ್ತ ಮಗನನ್ನು ಸೇರಿಸಿ 4 ಮಕ್ಕಳನ್ನು ಹತ್ಯೆ ಮಾಡಿದ Woman.!

0

ಜನಸ್ಪಂದನ ನ್ಯೂಸ್‌, ಪಾಣಿಪತ್‌ : ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಸ್ಥಳೀಯರು ಸೇರಿದಂತೆ ಪೊಲೀಸರು ಸಹ ಬೆಚ್ಚಿಬೀಳುವಂತೆ ಮಾಡಿದೆ. ಒಬ್ಬಳೇ ಮಹಿಳೆ (Woman) ತನ್ನ ಕುಟುಂಬ ಮತ್ತು ಸಂಬಂಧಿಕರ ನಾಲ್ವರು ಪುಟ್ಟ ಮಕ್ಕಳನ್ನು ಕ್ರಮವಾಗಿ ಮುಳುಗಿಸಿ ಕೊಂದಿದ್ದಾಳೆ ಎಂದು ತನಿಖೆಯ ವೇಳೆ ಬಹಿರಂಗವಾಗಿದೆ. ಇಷ್ಟೇ ಅಲ್ಲಾ ಆಘಾತಕಾರಿ ಸಂಗತಿಯೇನಂದರೆ, ಮೃತಪಟ್ಟ ಮಕ್ಕಳಲ್ಲಿ ಒಬ್ಬ ಅವಳ (Woman) ಸ್ವಂತ ಮಗನು ಆಗಿದ್ದಾನೆ.

ಸುಂದರ ಮಕ್ಕಳ ಬಗ್ಗೆ ಅಸೂಯೆ — ಕಾರಣವೇ ಕೊಲೆ?

ಪಾಣಿಪತ್ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯಾಗಿರುವ ಮಹಿಳೆ (Woman) ಗೆ “ಸುಂದರವಾಗಿ ಕಾಣುವ” ಮಕ್ಕಳ ಬಗ್ಗೆ ಅಸಹನೆ ಮತ್ತು ಅಸೂಯೆ ಇದ್ದಿತಂತೆ. ತನಿಖಾಧಿಕಾರಿಗಳಿಗೆ ನೀಡಿದ ಹೇಳಿಕೆಯಲ್ಲಿ, ತನ್ನ ಮಗುವಿಗಿಂತ ಚೆನ್ನಾಗಿ ಕಾಣುವ ಮಕ್ಕಳನ್ನು ಸಹಿಸಲಾಗದೆ, ಆ ಮಕ್ಕಳು ಕಂಡಾಗಲೆಲ್ಲಾ ಅವರಿಗೆ ಹಾನಿ ಮಾಡುವ ಆಸೆ ಬರುತ್ತಿತ್ತಂತೆ ಎಂದು ಒಪ್ಪಿಕೊಂಡಿದ್ದಾಳೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ಮಕ್ಕಳ ಮೇಲೆ ದಾಳಿ ನಡೆಸಲು ಯಾವುದೇ ಆಯುಧ ಬಳಸದೇ, ಬಾತ್‌ರೂಮ್‌ನ ಟಬ್‌, ಸಿಂಕ್‌ ಅಥವಾ ಸಣ್ಣ ನೀರಿನ ಪಾತ್ರೆಯಲ್ಲಿ ಅವರನ್ನು ಮುಳುಗಿಸುವ ಮೂಲಕ ಕೊಲೆ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 1ರಂದು ನಡೆದ ಘಟನೆ ; ಭಾರೀ ಅನುಮಾನ :

ಡಿಸೆಂಬರ್ 1, 2025ರ ಮದುವೆ ಸಮಾರಂಭದಲ್ಲಿ ಪಾಣಿಪತ್‌ನ ನೌಲ್ತಾ ಗ್ರಾಮದಲ್ಲಿ ಆರು ವರ್ಷದ ಬಾಲಕಿ ವಿಧಿ ನೀರಿನ ಟಬ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದಳು. ಮರಣದ ಸಂದರ್ಭ ಅನುಮಾನಾಸ್ಪದವಾಗಿದ್ದರಿಂದ ಪೊಲೀಸರು ಮದುವೆಗೆ ಹಾಜರಿದ್ದವರನ್ನು ತಲಾ ವಿಚಾರಣೆಗೊಳಪಡಿಸಿದರು.

ಮಹಿಳೆ (Woman) ಯ ಸರದಿ ಬಂದಾಗ ಅವಳ ವರ್ತನೆ ಅಸಹಜವಾಗಿದ್ದು, ಆತಂಕಗೊಂಡು ಮಾತು ತಪ್ಪುತ್ತಿದ್ದಳು. ಇದರಿಂದ ಪೊಲೀಸರು ಗಾಢ ಅನುಮಾನ ಪಟ್ಟು ತೀವ್ರ ವಿಚಾರಣೆ ಮಾಡಿದಾಗ, ಮಹಿಳೆ ಕೊನೆಯಲ್ಲಿ ನಾಲ್ಕು ಕೊಲೆಗಳನ್ನು ತಾನೇ ಮಾಡಿದ್ದಾಗಿ ಒಪ್ಪಿಕೊಂಡಳು.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

2023ರಿಂದ 2025ರವರೆಗೆ ನಾಲ್ಕು ಭೀಕರ ಕೊಲೆಗಳು :

ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಮಹಿಳೆ (Woman) ಯ ಸರಣಿ ಕೊಲೆಗಳ ಪಟ್ಟಿ ಹೀಗಿದೆ:

  • 2023 — ಸೋನಿಪತ್, ಬೋಹರ್ ಗ್ರಾಮ : ತನ್ನ ಅತ್ತಿಗೆಯ ಮಗಳನ್ನ ನೀರಿನಲ್ಲಿ ಮುಳುಗಿಸಿ ಕೊಲೆ.
  • 2023 — ಎರಡನೇ ಕೊಲೆ : ತನ್ನ ಸ್ವಂತ ಮಗನನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ.
  • 2025 — ಮೂರನೇ ಕೊಲೆ : ತಾಯಿಯ ಮನೆಯಲ್ಲಿ ತನ್ನ ಸೊಸೆಯನ್ನು ಮುಳುಗಿಸಿ ಕೊಂದಳು.
  • 2025 ಡಿಸೆಂಬರ್ 1 ; ನಾಲ್ಕನೇ ಕೊಲೆ : ಪಾಣಿಪತ್‌ನ ನೌಲ್ತಾ ಗ್ರಾಮದ ಮದುವೆಯಲ್ಲಿ ತನ್ನ ಅತ್ತಿಗೆಯ ಮಗಳು ವಿಧಿಯನ್ನು ಕೊಂದ ಘಟನೆ.

ಮೊಕದ್ದಮೆ ದಾಖಲಿಸಿ ಮುಂದಿನ ತನಿಖೆ ಆರಂಭ :

ಆರೋಪಿ ಮಹಿಳೆ (Woman) ಯನ್ನು ತಕ್ಷಣ ಬಂಧಿಸಿದ ಪೊಲೀಸರು, ಘಟನೆಗಳ ಪೂರಕ ದಾಖಲೆಗಳನ್ನು ಸಂಗ್ರಹಿಸುತ್ತಿದ್ದು, ಮಾನಸಿಕ ಸ್ಥಿತಿಯ ಪರಿಶೀಲನೆ ಸೇರಿದಂತೆ ಹೆಚ್ಚಿನ ತನಿಖೆ ಮುಂದುವರಿಸುತ್ತಿದ್ದಾರೆ. ಈ ದಾರುಣ ಹತ್ಯೆಗಳ ಸರಣಿ ಪಾಣಿಪತ್ ಮತ್ತು ಸೋನಿಪತ್ ಜಿಲ್ಲೆಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

ವಿಡಿಯೋ :


ಅಮ್ಮನಿಗೆ ಫೋನ್ ಮಾಡಿ, ಮನೆಗೆ ಹಾಲು ಕುಡಿಯಲು ಬಿಡಿ ಎಂದು ಅಳುತ್ತಿರುವ LKG Kids.

lkg kids : crying-to-call-mom

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿರುವ ಒಂದು ಪುಟ್ಟ ಮಕ್ಕಳ (Kids) ವಿಡಿಯೋ, ಆರಂಭಿಕ ಶಿಕ್ಷಣದ ಹೆಸರಿನಲ್ಲಿ ಚಿಕ್ಕಮಕ್ಕಳ ಮೇಲೆ ನಡೆಯುತ್ತಿರುವ ಒತ್ತಡದ ಕುರಿತು ದೊಡ್ಡ ಚರ್ಚೆಗೆ ಕಾರಣವಾಗಿದೆ. ಸುಮಾರು ಎರಡು ರಿಂದ ಮೂರು ವರ್ಷದ ಇಬ್ಬರು ಮಕ್ಕಳನ್ನು ಒಳಗೊಂಡಿರುವ ಈ ದೃಶ್ಯ, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ.

ವಿಡಿಯೋದಲ್ಲಿ, ತರಗತಿಯ ಕಿಟಕಿಯ ಹಿಂದೆ ನಿಂತಿರುವ ಇಬ್ಬರು ಪುಟ್ಟ ಮಕ್ಕಳು (Kids) ಕಬ್ಬಿಣದ ಗ್ರೀಲ್ ಹಿಡಿದು ಕಣ್ಣೀರು ಹಾಕುತ್ತಿರುವುದು ಕಂಡುಬರುತ್ತದೆ.

ಭಯ ಮತ್ತು ಅಸಹಾಯಕತೆಯಿಂದ ನಡುಗುತ್ತಿರುವಂತೆ ಕಂಡುಬರುವ ಮಕ್ಕಳಲ್ಲಿ ಒಬ್ಬನು, “ನನ್ನ ಅಮ್ಮನಿಗೆ ಫೋನ್ ಮಾಡಿ… ನನ್ನ ಅಮ್ಮನ ಹೆಸರು ಅಮ್ಮ” ಎಂದು ಶಿಕ್ಷಕರಿಗೆ ಮನವಿ ಮಾಡುತ್ತಾನೆ. ಇನ್ನೊಂದು ಮಗು ಮೌನವಾಗಿ ಅಳುತ್ತಾ ಹೊರಗೆ ನೋಡುತ್ತಿರುವುದು ಹೃದಯ ಕಲುಕುವಂತಿದೆ.

ಇದನ್ನು ಓದಿ : ಪೈಪ್ ರಿಪೇರಿ ವೇಳೆ ವ್ಯಕ್ತಿಯ ಮೇಲೆ Python ದಾಳಿ ; ಆಘಾತಕಾರಿ ವಿಡಿಯೋ ವೈರಲ್.

ಮಕ್ಕಳು ಶಿಕ್ಷಕರನ್ನು ಕೇಳಿಕೊಂಡು, “ನಮಗೆ ಹಾಲು ಕುಡಿಯಲು ಮನೆಗೆ ಕಳುಹಿಸಿ” ಎಂದು ವಿನೀತವಾಗಿ ಹೇಳುವ ದೃಶ್ಯ, ನೆಟ್ಟಿಗರ ಮನ ಸೆಳೆದಿದೆ. ಮಕ್ಕಳ (Kids) ಮಾತುಗಳಲ್ಲಿ ಕಾಣಿಸಿಕೊಂಡ ನಿರಪರಾಧಿತನ ಮತ್ತು ಆತಂಕವು, ಪ್ರಾರಂಭಿಕ ವಯಸ್ಸಿನ ಮಕ್ಕಳನ್ನು ಶಾಲೆಗೆ ಕಳುಹಿಸುವ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

2–3 ವರ್ಷದ ಮಕ್ಕಳಿಗೆ ಶಾಲೆ ಬೇಡವೇ? ನೆಟ್ಟಿಗರ ಪ್ರಶ್ನೆ :

ವಿಡಿಯೋ ವೈರಲ್ ಆದ ಬಳಿಕ, 2–3 ವರ್ಷದ ಬಾಲಕ–ಬಾಲಕಿಯರನ್ನು playschool ಅಥವಾ LKG ಗೆ ಕಳುಹಿಸುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಗಳ ಮಳೆ ಹರಿದುಬಂದಿದೆ.
ಅನೇಕರು ಈ ವಯಸ್ಸಿನಲ್ಲೇ ಮಕ್ಕಳನ್ನು ತರಗತಿಗೆ ಬಲವಂತವಾಗಿ ಕುಳ್ಳಿರಿಸುವುದು ಅವರ ಮಾನಸಿಕ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಿದ್ದಾರೆ.

ಒಬ್ಬ ನೆಟ್ಟಿಗ ತನ್ನ ಅಭಿಪ್ರಾಯ ಹಂಚಿಕೊಳ್ಳುತ್ತಾ, ಈ ವಯಸ್ಸಿನಲ್ಲಿರುವ ಮಕ್ಕಳನ್ನು ಮಕ್ಕಳು (Kids) ಶಾಲೆಗೆ ಕಳುಹಿಸುವುದು ಅವರಿಗೆ ಆಘಾತಕಾರಿ ಅನುಭವ. ಅವರು ಕುಟುಂಬದ ಜೊತೆ, ವಿಶೇಷವಾಗಿ ತಾಯಿಯ ಆರೈಕೆಯಲ್ಲಿ ಇರಬೇಕಾದ ಸಮಯ ಇದು.

ಇದನ್ನು ಓದಿ : Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

ಇಂದಿನ ನ್ಯೂಕ್ಲಿಯರ್ ಕುಟುಂಬ (ತಾಯಿ, ತಂದೆ ಮತ್ತು ಮಕ್ಕಳಿಂದ ಮಾತ್ರ ಕೂಡಿರುವ ಸಣ್ಣ ಕುಟುಂಬ) ವ್ಯವಸ್ಥೆಯಲ್ಲಿ, ಪೋಷಕರು ಮಕ್ಕಳನ್ನು ಬೇಗನೇ ಶಾಲೆಗೆ ಕಳುಹಿಸಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಕೆಲವರು ಹೇಳಿದ್ದಾರೆ.

ಇನ್ನೊಬ್ಬ ಬಳಕೆದಾರ, “ಬೆಚ್ಚಿಬೀಳಿಸುವ ದೃಶ್ಯ… ಕಣ್ಣೀರು ಬರಲಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಪೋಷಕರಿಗೆ, ಶಿಕ್ಷಕರಿಗೆ ಹೊಸ ಚಿಂತನೆ :

ಈ ವಿಡಿಯೋ ಹೊರಬಂದ ನಂತರ, ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಚಿಕ್ಕಮಕ್ಕಳ ಭಾವನಾತ್ಮಕ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಮಕ್ಕಳ ವಯಸ್ಸಿಗೆ ತಕ್ಕಂತೆ ಪರಿಸರ, ಆರೈಕೆ ಮತ್ತು ಸಮಯ ನೀಡುವ ಅಗತ್ಯವನ್ನು ಪೋಷಕರು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ.

ವಿಡಿಯೋ :

Courtesy : Udayavavi

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ