Wednesday, September 17, 2025

Janaspandhan News

Home Blog Page 10

ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

Health Insurance 1

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.


ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

Vitamin

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.


Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!

ಜನಸ್ಪಂದನ ನ್ಯೂಸ್ ಉಡುಪಿ : ಉಡುಪಿ (Udupi) ನಗರದಲ್ಲಿ ಲಾಡ್ಜ್ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸ್‌ ಇಲಾಖೆ ದಾಳಿ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ. ಈ ಘಟನೆ ಭಾನುವಾರ (ಆಗಸ್ಟ್ 24) ನಡೆದಿದೆ.

ಮಾಹಿತಿಯ ಪ್ರಕಾರ, ಉಡುಪಿ (Udupi) ಯ ಮೂಡನಿಡಂಬೂರು ಗ್ರಾಮದಲ್ಲಿರುವ ಲಾಡ್ಜ್‌ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಪೊಲೀಸ್‌ ಇನ್ಸ್‌ಪೆಕ್ಟರ್ ಮಂಜುನಾಥ ಬಡಿಗೇರ್ ಅವರ ನೇತೃತ್ವದ ತಂಡ ದಾಳಿ ನಡೆಸಿತು.

LPG : ಹೋಮ್ ಡೆಲಿವರಿ ಮಾಡುವ ಸಿಲಿಂಡರ್‌ಗೆ ಹೆಚ್ಚುವರಿ ಹಣ ಕೊಡಬೇಡಿ ; ಕೇಳಿದರೆ ದೂರು ಕೊಡಿ.!

ಈ ವೇಳೆ ಲಾಡ್ಜ್‌ನ ಎರಡನೇ ಮಹಡಿಯಲ್ಲಿದ್ದ ಕೊಠಡಿಯಲ್ಲಿ ಮಹಿಳೆಯನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ, ಕೆಲಸ ಕೊಡಿಸುವ ನೆಪದಲ್ಲಿ ಶರತ್ ಅಲಿಯಾಸ್ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ತಮಗೆ ಉಡುಪಿ (Udupi) ಗೆ ಕರೆದುಕೊಂಡು ಬಂದು, ಲಾಡ್ಜ್‌ನಲ್ಲಿ ಕೊಠಡಿ ಬುಕ್ ಮಾಡಿ ಅಕ್ರಮ ದಂಧೆ ನಡೆಸುತ್ತಿದ್ದರೆಂದು ಮಹಿಳೆ ಹೇಳಿಕೊಟ್ಟಿದ್ದಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಸದ್ಯ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಆರೋಪಿಯ ವಿರುದ್ಧ ಉಡುಪಿ (Udupi) ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣವನ್ನು ಕ್ರಮಾಂಕ 37/2025ರಲ್ಲಿ BNS ಕಲಂ 143, 3(5), ಕಲಂ 3, 4, 5, 6 ಅಡಿ ದಾಖಲಿಸಲಾಗಿದೆ.


ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

Vitamin

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.

Car ಚಾಲಕನ ಎಡವಟ್ಟಿಗೆ ಯುವ ಕ್ರಿಕೆಟಿಗನ ದುರ್ಮರಣ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾರಿ (Car) ನ ಡೋರ್‌ಗೆ ಡಿಕ್ಕಿ ಹೊಡೆದು ಕ್ರಿಕೆಟಿಗ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದೆ.

ರಸ್ತೆ ಅಪಘಾತ ಪ್ರಕರಣಗಳಲ್ಲಿ ನಿರಪರಾಧಿಗಳು ಬಲಿಯಾಗುವುದು ಈಗ ಸರ್ವೇ ಸಾಮಾನ್ಯವಾಗಿದೆ. ಇಂತಹದ್ದೇ ಘಟನೆ ಜಮ್ಮು- ಕಾಶ್ಮೀರದ ಪೂಂಛ್‌ನಲ್ಲಿ ಸಂಭವಿಸಿದ್ದು, ಸ್ಥಳೀಯ ಕ್ರಿಕೆಟಿಗ ಫರೀದ್ ಖಾನ್ ಕಾರು (Car) ಚಾಲಕನ ನಿರ್ಲಕ್ಷಕ್ಕೆ ದುರ್ಮರಣ ಹೊಂದಿದ್ದಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಮಾಹಿತಿ ಪ್ರಕಾರ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿ (Car) ನ ಚಾಲಕ ಯಾವುದೇ ಸೂಚನೆ ನೀಡದೇ ಹಠಾತ್ ಆಗಿ ಡೋರ್ ತೆರೆಯುತ್ತಿದ್ದಂತೆಯೇ, ಸ್ಕೂಟರ್‌ನಲ್ಲಿ ಬರುತ್ತಿದ್ದ ಫರೀದ್ ಖಾನ್ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ :

ಕಾರಿ (Car) ನ ಬಾಗಿಲು ತೆರೆಯುವ ಮುನ್ನ ಹಿಂದಿನಿಂದ ವಾಹನ ಬರುತ್ತಿದೆಯೇ ಎಂಬುದನ್ನು ಗಮನಿಸ ಬೇಕಾಗಿರುವುದು ಪ್ರತಿಯೊಬ್ಬ ಚಾಲಕನ ಕರ್ತವ್ಯ. ಆದರೆ ಈ ಘಟನೆದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಕ್ರಿಕೆಟಿಗನ ಜೀವ ಹೋದಂತಾಗಿದೆ.

Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!
ಸಿಸಿಟಿವಿಯಲ್ಲಿ ದಾಖಲೆ :

ಕಾರಿ (Car) ನ ಬಾಗಿಲಿಗೆ ಸ್ಕೂಟರ್‌ ಡಿಕ್ಕಿಯ ಅಪಘಾತದ ಭಯಾನಕ ದೃಶ್ಯಾವಳಿ ಸಮೀಪದ ಸಿಸಿಟಿವಿಯಲ್ಲಿ ಸೆರೆ ಹಿಡಿಯಲ್ಪಟ್ಟಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸ್ಥಳೀಯ ಸಮುದಾಯದಲ್ಲಿ ಆಕ್ರೋಶ ಹಾಗೂ ದುಃಖವನ್ನು ಉಂಟುಮಾಡಿದೆ.

 ಕಾರು (Car) ಚಾಲಕನ ನಿರ್ಲಕ್ಷ್ಯದ ವಿಡಿಯೋ :

ಸಂಪಾದಕೀಯ : ತಜ್ಞರ ಪ್ರಕಾರ, ರಸ್ತೆ ಬದಿ ಕಾರು (Car) ನಿಲ್ಲಿಸಿದಾಗ ಡೋರ್ ತೆರೆಯುವ ಮೊದಲು ಹಿಂದೆ ಮುಂದೆ ವಾಹನಗಳ ಚಲನೆ ಪರಿಶೀಲಿಸುವುದು ಅಗತ್ಯ. ಇಲ್ಲವಾದರೆ ನಿರಪರಾಧ ಜೀವಗಳು ಹೀಗೆಯೇ ಬಲಿಯಾಗುವ ಸಂಭವ ಹೆಚ್ಚಿರುತ್ತದೆ.

Courtesy : Suvarna News


Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 24, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನೀವು ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವುದರಿಂದ ಕುಟುಂಬದತ್ತ ಗಮನ ಹರಿಸಲು ಸಮಯ ಸಿಗದಿರಬಹುದು. ಇದರಿಂದ ಸ್ವಲ್ಪ ನಿರಾಶೆ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಕೆಲವು ಸಣ್ಣ ಸಮಸ್ಯೆಗಳು ಎದುರಾಗಬಹುದು. ಆದರೆ ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ಯೋಚಿಸಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಂಡು ದಿನವನ್ನು ಆರಂಭಿಸಿ, ಏಕೆಂದರೆ ಸಂಜೆಯ ಹೊತ್ತಿಗೆ ಪರಿಸ್ಥಿತಿಗಳು ಸುಧಾರಣೆ ಕಾಣಬಹುದು. ಆರೋಗ್ಯದ ಕಡೆಗೆ ಗಮನ ನೀಡಿ, ವಿಶ್ರಾಂತಿ ಪಡೆಯಿರಿ.

*ವೃಷಭ ರಾಶಿ*

ಯುವಕರು ವೃತ್ತಿ ಸಂಬಂಧಿತ ಯೋಜನೆಗಳನ್ನು ಸ್ವಲ್ಪ ತಪ್ಪಿಸಬೇಕಾಗಬಹುದು. ಏಕೆಂದರೆ ಕೆಲವು ಅನಿರೀಕ್ಷಿತ ಕಾರಣಗಳು ಉಂಟಾಗಬಹುದು. ಇಂದು ಹೆಚ್ಚಿನ ಸಮಯವನ್ನು ಮಾರ್ಕೆಟಿಂಗ್ ಮತ್ತು ಹೊರಗಿನ ಚಟುವಟಿಕೆಗಳಲ್ಲಿ ಕಳೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಮುಕ್ತ ಸಂಭಾಷಣೆಯ ಮೂಲಕ ಸಮಸ್ಯೆ ಪರಿಹರಿಸಿ. ವ್ಯಾಪಾರದಲ್ಲಿ ಹೊಸ ಅವಕಾಶಗಳು ಬರಬಹುದು. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಕಾಣಿಸಬಹುದು, ಆದರೆ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿಡಿ.

*ಮಿಥುನ ರಾಶಿ*

ನಿಮ್ಮ ಕೋಪವು ಕೆಲವೊಮ್ಮೆ ಅನಗತ್ಯ ಹಾನಿಯನ್ನುಂಟುಮಾಡಬಹುದು. ಹಳೆಯ ಆಸ್ತಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಗಳು ಸಾಧ್ಯವಾಗಬಹುದು. ಪತಿ-ಪತ್ನಿಯರ ನಡುವಿನ ಬಾಂಧವ್ಯ ನಿಕಟವಾಗಿರುತ್ತದೆ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ಆನಂದ ನೀಡುತ್ತದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ವ್ಯಾಪಾರ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ. ಗೊಂದಲಗಳಿದ್ದರೆ, ಮನೆಯ ಹಿರಿಯರನ್ನು ಸಂಪರ್ಕಿಸಿ. ಸಣ್ಣ ವಿಷಯಗಳಿಗೆ ಒತ್ತಡಕ್ಕೆ ಒಳಗಾಗಬೇಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ರಾಜಕೀಯವನ್ನು ಎದುರಿಸಬಹುದು, ಆದರೆ ನಿಮ್ಮ ಕೌಶಲ್ಯದಿಂದ ಅದನ್ನು ನಿಭಾಯಿಸಿ. ಪತಿ-ಪತ್ನಿಯರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಮಾತುಕತೆಯ ಮೂಲಕ ಪರಿಹರಿಸಿ. ಕುಟುಂಬದ ಸಂತೋಷಕ್ಕೆ ಪ್ರಾಧಾನ್ಯ ನೀಡಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ, ಆದರೆ ಆಹಾರದ ಕಡೆಗೆ ಗಮನ ಹರಿಸಿ.

*ಸಿಂಹ ರಾಶಿ*

ಇತರರ ವ್ಯವಹಾರಗಳನ್ನು ಪರಿಹರಿಸುವ ಆತುರದಲ್ಲಿ ನಿಮ್ಮ ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಪ್ರಸ್ತುತ ಸಮಯ ಯಶಸ್ಸಿನದ್ದು. ಸಂಗಾತಿ ಮತ್ತು ಕುಟುಂಬದ ಬೆಂಬಲ ಪೂರ್ಣವಾಗಿರುತ್ತದೆ. ಬದಲಾಗುತ್ತಿರುವ ಪರಿಸರದಿಂದ ರಕ್ಷಣೆ ಪಡೆಯಿರಿ. ಇಂದು ಹೊಸ ಸ್ನೇಹಿತರನ್ನು ಭೇಟಿಯಾಗಬಹುದು, ಅದು ಭವಿಷ್ಯದಲ್ಲಿ ಉಪಯೋಗಕ್ಕೆ ಬರಬಹುದು. ವೃತ್ತಿಯಲ್ಲಿ ಪ್ರಗತಿ ಕಾಣಬಹುದು, ಆದರೆ ಅತಿಯಾದ ಕೆಲಸದಿಂದ ಆಯಾಸವಾಗಬಹುದು. ಧ್ಯಾನ ಅಥವಾ ಯೋಗವನ್ನು ಅಭ್ಯಾಸ ಮಾಡಿ.

*ಕನ್ಯಾ ರಾಶಿ*

ಕೆಲಸದಲ್ಲಿ ಅಡಚಣೆಗಳಿಂದ ಸೋಮಾರಿತನ ಉಂಟಾಗಬಹುದು. ಉಪಸ್ಥಿತಿ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ನೀಡುತ್ತದೆ. ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಇಂದು ಕುಟುಂಬದೊಂದಿಗೆ ಪ್ರಯಾಣ ಅಥವಾ ಮನರಂಜನೆಯನ್ನು ಯೋಜಿಸಿ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಕಂಡುಬರಬಹುದು. ಸಂಬಂಧಗಳನ್ನು ಬಲಪಡಿಸಲು ಸಮಯವನ್ನು ಬಳಸಿ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
*ತುಲಾ ರಾಶಿ*

ಮಕ್ಕಳ ಮೊಂಡುತನ ನಿಮ್ಮನ್ನು ಕಾಡಬಹುದು. ದಿನದ ಆರಂಭದಲ್ಲಿ ವ್ಯಾಪಾರ ಸಮಸ್ಯೆಗಳು ಉಂಟಾಗಬಹುದು. ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ವಿದೇಶಿ ವ್ಯವಹಾರಗಳು ವೇಗ ಪಡೆಯುತ್ತವೆ. ಇಂದು ಧನಾತ್ಮಕ ಚಿಂತನೆಯೊಂದಿಗೆ ಮುಂದುವರಿಯಿರಿ, ಸಂಜೆಯ ಹೊತ್ತಿಗೆ ಸುಧಾರಣೆ ಕಾಣಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು, ಆದರೆ ನಿಯಂತ್ರಣದಲ್ಲಿಡಿ.

*ವೃಶ್ಚಿಕ ರಾಶಿ*

ವ್ಯವಹಾರದಲ್ಲಿ ಲಾಭದಾಯಕ ಸಮಯ. ಕೌಟುಂಬಿಕ ಜೀವನ ಸುಖಕರ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ಇದನ್ನು ಧ್ಯಾನದ ಮೂಲಕ ನಿಯಂತ್ರಿಸಿ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ. ಸ್ನೇಹಿತರ ಬೆಂಬಲ ಪಡೆಯಿರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು.

*ಧನುಸ್ಸು ರಾಶಿ*

ಕನಸುಗಳು ನನಸಾಗದಿರುವುದರಿಂದ ನಿರಾಶೆ. ವ್ಯಾಪಾರ ಚಟುವಟಿಕೆಗಳು ಮಂದಗತಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಮಹಿಳೆಯರಿಗೆ ಕೀಲು ನೋವು ಅಥವಾ ಸ್ತ್ರೀ ಸಂಬಂಧಿ ಕಾಯಿಲೆಗಳು. ಆರೋಗ್ಯದ ಕಡೆಗೆ ಗಮನ ನೀಡಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಮಕ್ಕಳ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ. ಪ್ರಯಾಣವನ್ನು ತಪ್ಪಿಸಿ. ವ್ಯಾಪಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಸಾಮರಸ್ಯ. ಇಂದು ಹೊಸ ಅವಕಾಶಗಳನ್ನು ಬಳಸಿಕೊಳ್ಳಿ. ಆರೋಗ್ಯ ಸ್ಥಿರ.

*ಕುಂಭ ರಾಶಿ*

ಮನೆಯ ವ್ಯವಸ್ಥೆಗಳಲ್ಲಿ ಹೆಚ್ಚು ಮಾತನಾಡಬೇಡಿ. ಉದ್ವೇಗವನ್ನು ಕಾಪಾಡಿಕೊಳ್ಳಿ. ಅಡಚಣೆಗಳು ಉಂಟಾಗಬಹುದು. ಪತಿ-ಪತ್ನಿಯರ ನಡುವೆ ಪ್ರಣಯ. ದೈಹಿಕ ಸಮಸ್ಯೆಯಿಂದ ಪರಿಹಾರ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.

*ಮೀನ ರಾಶಿ*

ಸಕಾರಾತ್ಮಕ ಚಿಂತನೆ ಮತ್ತು ನಿಯಮಿತ ದಿನಚರಿಯು ಆರೋಗ್ಯವನ್ನು ಕಾಪಾಡುತ್ತದೆ. ಯೋಜನೆಗಳನ್ನು ಪೂರ್ಣಗೊಳಿಸಿ. ಇಂದು ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ವೃತ್ತಿಯಲ್ಲಿ ಯಶಸ್ಸು.

Astrology

ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.


Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

Lemon

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

Disclaimer : This article is based on reports and information available on the internet. Janaspandhan News is not affiliated with it and is not responsible for it.

A strange love story : 25 ವರ್ಷದ ಯುವತಿಗೆ 76 ವರ್ಷದ ಅಜ್ಜನ ಮೇಲೆ ಪ್ರೀತಿ, ಮದುವೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಇಲ್ಲೊಂದು ವಿಚಿತ್ರ ಪ್ರೇಮಕಥೆ (Love story) ಯ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಇಂದಿನ ಕಾಲದಲ್ಲಿ ಪ್ರೀತಿ (Love), ಮದುವೆ ಎಂದರೆ ಕೇವಲ ವಯಸ್ಸಿನ ಅಂತರಕ್ಕಷ್ಟೇ ಸೀಮಿತವಾಗಿಲ್ಲ ಎಂಬುದನ್ನು ಅಮೇರಿಕಾದ ಸ್ಯಾನ್ ಡಿಯಾಗೋದಲ್ಲಿ ನಡೆದ ಒಂದು ಘಟನೆ ತೋರಿಸಿದೆ.

25 ವರ್ಷದ ಯುವತಿ ಮತ್ತು 76 ವರ್ಷದ ಅಜ್ಜ ಅವರು ವಿವಾಹವಾಗಿದ್ದು, ತಮ್ಮ ಜೀವನವನ್ನು ಸಂತೋಷದಿಂದ ಸಾಗಿಸುತ್ತಿದ್ದಾರೆ.

LPG : ಹೋಮ್ ಡೆಲಿವರಿ ಮಾಡುವ ಸಿಲಿಂಡರ್‌ಗೆ ಹೆಚ್ಚುವರಿ ಹಣ ಕೊಡಬೇಡಿ ; ಕೇಳಿದರೆ ದೂರು ಕೊಡಿ.!

ಡಯಾನಾ ಮೊಂಟಾನೊ (25) ಮತ್ತು ಎಡ್ಜಿಯರ್ (76) ಎಂಬ ಜೋಡಿಯ ಈ ಸಂಬಂಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ.

ಇಬ್ಬರ ನಡುವೆ 51 ವರ್ಷದ ವಯಸ್ಸಿನ ಅಂತರ ಇದ್ದರೂ, “ನಾವು ಪರಸ್ಪರ ಪ್ರೀತಿಸಿ (Love) ಅರ್ಥ ಮಾಡಿಕೊಂಡಿದ್ದೇವೆ, ಗೌರವ ನೀಡುತ್ತೇವೆ, ಖುಷಿಯಿಂದ ಬದುಕುತ್ತಿದ್ದೇವೆ” ಎಂದು ಡಯಾನಾ ಹೇಳಿದ್ದಾರೆ.

ಪ್ರೀತಿ ( Love) ಹೇಗೆ ಆರಂಭವಾಯಿತು?

ಡಯಾನಾ ಮತ್ತು ಎಡ್ಜಿಯರ್ ಅವರ ಮೊದಲ ಭೇಟಿಗೆ ಮ್ಯೂಚುವಲ್ ಫ್ರೆಂಡ್ ಕಾರಣ. ಮೊದಲಿಗೆ ಕೇವಲ ಸ್ನೇಹಿತರಾಗಿದ್ದ ಇವರ ಸಂಬಂಧ, ನಂತರ ನಿಧಾನವಾಗಿ ಪ್ರೀತಿಗೆ ತಿರುಗಿತು.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಜುಲೈ 2024ರಲ್ಲಿ ಇವರಿಬ್ಬರೂ ಮದುವೆಯಾದರು. ಆದರೆ ಈ ಸಂಬಂಧವನ್ನು ಡಯಾನಾ ಅವರ ಕುಟುಂಬ ಹಾಗೂ ಹಲವರು ವಿರೋಧಿಸಿದ್ದರು.

ಡಯಾನಾ ಹೇಳುವಂತೆ, “ವಯಸ್ಸಿನ ಅಂತರ ನಮಗೆ ಎಂದೂ ಅಡ್ಡಿಯಾಗಿಲ್ಲ. ಎಡ್ಜಿಯರ್ ನನಗೆ ಗೌರವ ಕೊಡುತ್ತಾರೆ, ನನ್ನ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ನಮ್ಮ ಆಲೋಚನೆಗಳು ಒಂದೇ ರೀತಿ ಇರುವುದರಿಂದ ಜೀವನ ಸುಲಭವಾಗಿದೆ” ಎಂದಿದ್ದಾರೆ.

ಸಮಾಜದ ವಿರೋಧ :

ಇಬ್ಬರ ಪ್ರೀತಿ (Love) ಗೆ ಸಮಾಜದಿಂದ ಟೀಕೆಗಳು ಬಂದಿವೆ. “ಹಿರಿಯರ ಜೊತೆ ಜೀವನ ನಡೆಸುತ್ತಿದ್ದೀಯ, ನಿನ್ನ ಭವಿಷ್ಯ ಹಾಳುಮಾಡಿಕೊಂಡಿದ್ದೀಯ” ಎಂಬ ಟೀಕೆಗಳು ಡಯಾನಾಗೆ ನೋವುಂಟು ಮಾಡಿದವು. ಆದರೆ ಇವತ್ತು ಅವುಗಳನ್ನು ನೋಡಿದರೆ ಕೇವಲ ನಗುವಷ್ಟೇ ಬರುತ್ತದೆ ಎಂದು ಆಕೆ ಹೇಳಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!
ಹೊಸ ಜೀವನದ ಸವಾಲುಗಳು :

ಡಯಾನಾ ಪ್ರಕಾರ, ಮದುವೆಯಾದ ಬಳಿಕ ಹಿರಿಯರೊಂದಿಗೆ ಹೆಚ್ಚು ಬೆರೆಯುವ ಪರಿಸ್ಥಿತಿ ಎದುರಾಗಿದೆ. ಕೆಲವೊಮ್ಮೆ ಜನರು ನೇರವಾಗಿ ಟೀಕೆ ಮಾಡಿದರೂ, ತಮ್ಮ ಪ್ರೀತಿ (Love) ಯಲ್ಲಿ ಅದರಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಹೇಳಿಕೊಂಡಿದ್ದಾರೆ.


Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

Fire

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

ಗುಪ್ತಚರ ಇಲಾಖೆ (IB) ಯಲ್ಲಿ 394 ಹುದ್ದೆಗಳ ಭರ್ತಿ, ತಕ್ಷಣ ಅರ್ಜಿ ಸಲ್ಲಿಸಿ.!

0

ಜನಸ್ಪಂದನ ನ್ಯೂಸ್‌, ನೌಕರಿ : ಗುಪ್ತಚರ ಇಲಾಖೆ (Intelligence Bureau – IB) ಯಲ್ಲಿ 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II (ಟೆಕ್) ಹುದ್ದೆಗಳ ನೇಮಕಾತಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ IB ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಹುದ್ದೆಗಳ ವಿವರ :
  • ಇಲಾಖೆ : ಗುಪ್ತಚರ ಇಲಾಖೆ (IB).
  • ಹುದ್ದೆಗಳ ಹೆಸರು : ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II (ಟೆಕ್).
  • ಹುದ್ದೆಗಳ ಸಂಖ್ಯೆ : 394.
  • ಕೆಲಸದ ಸ್ಥಳ : ಅಖಿಲ ಭಾರತ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 27 ವರ್ಷ.
Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ವೇತನ ಶ್ರೇಣಿ :
  • ರೂ. 25,500 ರಿಂದ ರೂ. 81,100 ವರೆಗೆ (7ನೇ ವೇತನ ಆಯೋಗ ಪ್ರಕಾರ)

ಶೈಕ್ಷಣಿಕ ಅರ್ಹತೆ:

  • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (B.Sc/BCA) ಅಥವಾ ಸಮಾನ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ :
  • ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳು : ರೂ. 550/-
  • ಇತರ ಅಭ್ಯರ್ಥಿಗಳು (SC/ST/ಮಹಿಳಾ/ಮಾಜಿ ಸೈನಿಕರು) : ರೂ. 100/-
ಆಯ್ಕೆ ಪ್ರಕ್ರಿಯೆ :
  1. ಆನ್‌ಲೈನ್ ಪರೀಕ್ಷೆ.
  2. ಲಿಖಿತ (ವಿವರಣಾತ್ಮಕ) ಪರೀಕ್ಷೆ.
  3. ಸಂದರ್ಶನ / ವ್ಯಕ್ತಿತ್ವ ಪರೀಕ್ಷೆ.
  4. ದಾಖಲೆ ಪರಿಶೀಲನೆ.
  5. ವೈದ್ಯಕೀಯ ಪರೀಕ್ಷೆ.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ IB ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ.
  2. ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಫಾರ್ಮ್ ಸರಿಯಾಗಿ ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ).
  6. ಅಂತಿಮವಾಗಿ ಫಾರ್ಮ್ ಸಲ್ಲಿಸಿ ಮತ್ತು ಮುದ್ರಣ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 23 ಆಗಸ್ಟ್ 2025.
  • ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.


Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

Fire

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

0

ಜನಸ್ಪಂದನ ನ್ಯೂಸ್, ಕೋಟ : ಮಂಗಳೂರು ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ಸಮೀಪ ಭಾನುವಾರ (ಆಗಸ್ಟ್ 24) ಬೆಳಗಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ಇಲಕಲ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ (KSRTC) ಬಸ್‌ನ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಬೆಳಿಗ್ಗೆ ಸುಮಾರು 4.30ರ ವೇಳೆಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ನಿಂದ 500 ಮೀಟರ್ ಹಿಂದಿನ ಭಾಗದಲ್ಲಿದ್ದ ಸೂಚನಾ ಫಲಕಕ್ಕೆ ಬಸ್ ಢಿಕ್ಕಿ ಹೊಡೆದಿದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

KSRTC ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಕರು ಇದ್ದು, ಅವರಲ್ಲಿ 12 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

passengers ksrtc bus accident 36 1

ಬಸ್‌ ಡಿಕ್ಕಿಯು ತೀವ್ರತೆಯಿಂದ ಇದ್ದರೂ ಸಹ KSRTC ಬಸ್ ಚಾಲಕ, ನಿರ್ವಾಹಕ ಹಾಗೂ ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

KSRTC ಬಸ್‌ ಅಪಘಾತದ ಗಾಯಾಳುಗಳನ್ನು ತಕ್ಷಣ ಕೋಟ ಜೀವನ್ ಮಿತ್ರ ಹಾಗೂ ಟೋಲ್ ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕೆ.ಎಸ್.ಆರ್.ಟಿ.ಸಿ (KSRTC) ಬಸ್‌ ಅಪಘಾತವಾದ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

LPG : ಹೋಮ್ ಡೆಲಿವರಿ ಮಾಡುವ ಸಿಲಿಂಡರ್‌ಗೆ ಹೆಚ್ಚುವರಿ ಹಣ ಕೊಡಬೇಡಿ ; ಕೇಳಿದರೆ ದೂರು ಕೊಡಿ.!

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗೃಹ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಡೆಲಿವರಿ ಹುಡುಗರಿಗೆ ಪ್ರತ್ಯೇಕವಾಗಿ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದೆ. ಗ್ರಾಹಕರು ಬಿಲ್‌ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ಪಾವತಿಸಬೇಕು.

ತಜ್ಞರ ಪ್ರಕಾರ, ಗ್ಯಾಸ್ ಏಜೆನ್ಸಿಗಳು LPG ಸಿಲಿಂಡರ್‌ಗಳನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರ ಮನೆಗಳಿಗೆ ಸರಬರಾಜು ಮಾಡಬೇಕು. ರಸ್ತೆ ಬದಿಯಲ್ಲಿ, ಮೈದಾನಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ LPG ಸಿಲಿಂಡರ್‌ಗಳನ್ನು ಇಟ್ಟು ಮಾರಾಟ ಮಾಡುವುದು ಕಾನೂನುಬಾಹಿರ ಎಂದು ಸರ್ಕಾರ ಸೂಚಿಸಿದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
👉 LPG ವಿತರಣೆ ಬಗ್ಗೆ ಸರ್ಕಾರದ ಮಾರ್ಗಸೂಚಿಗಳು :
  1. 5 ಕಿಲೋಮೀಟರ್‌ವರೆಗೆ LPG ಸಿಲಿಂಡರ್‌ ಮನೆಗೆ ತಲುಪಿಸುವುದು ಪೂರ್ಣ ಉಚಿತ.
  2. 5 ಕಿ.ಮೀ. ಮೀರಿದ ನಂತರ ಪ್ರತಿ *ರೌಂಡ್ ಟ್ರಿಪ್ ಕಿ.ಮೀ.*ಗೆ ಪ್ರತಿ LPG ಸಿಲಿಂಡರ್‌ಗೆ ರೂ. 1.60 ಶುಲ್ಕ ವಿಧಿಸಬಹುದು.
👉 ಗ್ರಾಹಕರಿಗೆ ಸಲಹೆ :

ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಾಗಿ ಹಣ ಬೇಡಿದರೆ, ತಕ್ಷಣವೇ ಈ ಕೆಳಗೆ ತಿಳಿಸಿರುವರಿಗೆ ದೂರು ಸಲ್ಲಿಸಬಹುದು.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!
  • ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ.
  • ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯ ಆಹಾರ ಶಾಖೆ.

ಸರ್ಕಾರದ ಈ ನಿಯಮವು ಗ್ರಾಹಕರ ಹಿತವನ್ನು ಕಾಪಾಡಲು ಹಾಗೂ LPG ಸಿಲಿಂಡರ್‌ ವಿತರಣೆ ಪದ್ದತಿಯಲ್ಲಿ ಪಾರದರ್ಶಕತೆ ತರಲು ನೆರವಾಗಲಿದೆ.


Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 24, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನೀವು ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವುದರಿಂದ ಕುಟುಂಬದತ್ತ ಗಮನ ಹರಿಸಲು ಸಮಯ ಸಿಗದಿರಬಹುದು. ಇದರಿಂದ ಸ್ವಲ್ಪ ನಿರಾಶೆ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಕೆಲವು ಸಣ್ಣ ಸಮಸ್ಯೆಗಳು ಎದುರಾಗಬಹುದು. ಆದರೆ ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ಯೋಚಿಸಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಂಡು ದಿನವನ್ನು ಆರಂಭಿಸಿ, ಏಕೆಂದರೆ ಸಂಜೆಯ ಹೊತ್ತಿಗೆ ಪರಿಸ್ಥಿತಿಗಳು ಸುಧಾರಣೆ ಕಾಣಬಹುದು. ಆರೋಗ್ಯದ ಕಡೆಗೆ ಗಮನ ನೀಡಿ, ವಿಶ್ರಾಂತಿ ಪಡೆಯಿರಿ.

*ವೃಷಭ ರಾಶಿ*

ಯುವಕರು ವೃತ್ತಿ ಸಂಬಂಧಿತ ಯೋಜನೆಗಳನ್ನು ಸ್ವಲ್ಪ ತಪ್ಪಿಸಬೇಕಾಗಬಹುದು. ಏಕೆಂದರೆ ಕೆಲವು ಅನಿರೀಕ್ಷಿತ ಕಾರಣಗಳು ಉಂಟಾಗಬಹುದು. ಇಂದು ಹೆಚ್ಚಿನ ಸಮಯವನ್ನು ಮಾರ್ಕೆಟಿಂಗ್ ಮತ್ತು ಹೊರಗಿನ ಚಟುವಟಿಕೆಗಳಲ್ಲಿ ಕಳೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಮುಕ್ತ ಸಂಭಾಷಣೆಯ ಮೂಲಕ ಸಮಸ್ಯೆ ಪರಿಹರಿಸಿ. ವ್ಯಾಪಾರದಲ್ಲಿ ಹೊಸ ಅವಕಾಶಗಳು ಬರಬಹುದು. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಕಾಣಿಸಬಹುದು, ಆದರೆ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿಡಿ.

*ಮಿಥುನ ರಾಶಿ*

ನಿಮ್ಮ ಕೋಪವು ಕೆಲವೊಮ್ಮೆ ಅನಗತ್ಯ ಹಾನಿಯನ್ನುಂಟುಮಾಡಬಹುದು. ಹಳೆಯ ಆಸ್ತಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಗಳು ಸಾಧ್ಯವಾಗಬಹುದು. ಪತಿ-ಪತ್ನಿಯರ ನಡುವಿನ ಬಾಂಧವ್ಯ ನಿಕಟವಾಗಿರುತ್ತದೆ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ಆನಂದ ನೀಡುತ್ತದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ವ್ಯಾಪಾರ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ. ಗೊಂದಲಗಳಿದ್ದರೆ, ಮನೆಯ ಹಿರಿಯರನ್ನು ಸಂಪರ್ಕಿಸಿ. ಸಣ್ಣ ವಿಷಯಗಳಿಗೆ ಒತ್ತಡಕ್ಕೆ ಒಳಗಾಗಬೇಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ರಾಜಕೀಯವನ್ನು ಎದುರಿಸಬಹುದು, ಆದರೆ ನಿಮ್ಮ ಕೌಶಲ್ಯದಿಂದ ಅದನ್ನು ನಿಭಾಯಿಸಿ. ಪತಿ-ಪತ್ನಿಯರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಮಾತುಕತೆಯ ಮೂಲಕ ಪರಿಹರಿಸಿ. ಕುಟುಂಬದ ಸಂತೋಷಕ್ಕೆ ಪ್ರಾಧಾನ್ಯ ನೀಡಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ, ಆದರೆ ಆಹಾರದ ಕಡೆಗೆ ಗಮನ ಹರಿಸಿ.

*ಸಿಂಹ ರಾಶಿ*

ಇತರರ ವ್ಯವಹಾರಗಳನ್ನು ಪರಿಹರಿಸುವ ಆತುರದಲ್ಲಿ ನಿಮ್ಮ ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಪ್ರಸ್ತುತ ಸಮಯ ಯಶಸ್ಸಿನದ್ದು. ಸಂಗಾತಿ ಮತ್ತು ಕುಟುಂಬದ ಬೆಂಬಲ ಪೂರ್ಣವಾಗಿರುತ್ತದೆ. ಬದಲಾಗುತ್ತಿರುವ ಪರಿಸರದಿಂದ ರಕ್ಷಣೆ ಪಡೆಯಿರಿ. ಇಂದು ಹೊಸ ಸ್ನೇಹಿತರನ್ನು ಭೇಟಿಯಾಗಬಹುದು, ಅದು ಭವಿಷ್ಯದಲ್ಲಿ ಉಪಯೋಗಕ್ಕೆ ಬರಬಹುದು. ವೃತ್ತಿಯಲ್ಲಿ ಪ್ರಗತಿ ಕಾಣಬಹುದು, ಆದರೆ ಅತಿಯಾದ ಕೆಲಸದಿಂದ ಆಯಾಸವಾಗಬಹುದು. ಧ್ಯಾನ ಅಥವಾ ಯೋಗವನ್ನು ಅಭ್ಯಾಸ ಮಾಡಿ.

*ಕನ್ಯಾ ರಾಶಿ*

ಕೆಲಸದಲ್ಲಿ ಅಡಚಣೆಗಳಿಂದ ಸೋಮಾರಿತನ ಉಂಟಾಗಬಹುದು. ಉಪಸ್ಥಿತಿ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ನೀಡುತ್ತದೆ. ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಇಂದು ಕುಟುಂಬದೊಂದಿಗೆ ಪ್ರಯಾಣ ಅಥವಾ ಮನರಂಜನೆಯನ್ನು ಯೋಜಿಸಿ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಕಂಡುಬರಬಹುದು. ಸಂಬಂಧಗಳನ್ನು ಬಲಪಡಿಸಲು ಸಮಯವನ್ನು ಬಳಸಿ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
*ತುಲಾ ರಾಶಿ*

ಮಕ್ಕಳ ಮೊಂಡುತನ ನಿಮ್ಮನ್ನು ಕಾಡಬಹುದು. ದಿನದ ಆರಂಭದಲ್ಲಿ ವ್ಯಾಪಾರ ಸಮಸ್ಯೆಗಳು ಉಂಟಾಗಬಹುದು. ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ವಿದೇಶಿ ವ್ಯವಹಾರಗಳು ವೇಗ ಪಡೆಯುತ್ತವೆ. ಇಂದು ಧನಾತ್ಮಕ ಚಿಂತನೆಯೊಂದಿಗೆ ಮುಂದುವರಿಯಿರಿ, ಸಂಜೆಯ ಹೊತ್ತಿಗೆ ಸುಧಾರಣೆ ಕಾಣಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು, ಆದರೆ ನಿಯಂತ್ರಣದಲ್ಲಿಡಿ.

*ವೃಶ್ಚಿಕ ರಾಶಿ*

ವ್ಯವಹಾರದಲ್ಲಿ ಲಾಭದಾಯಕ ಸಮಯ. ಕೌಟುಂಬಿಕ ಜೀವನ ಸುಖಕರ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ಇದನ್ನು ಧ್ಯಾನದ ಮೂಲಕ ನಿಯಂತ್ರಿಸಿ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ. ಸ್ನೇಹಿತರ ಬೆಂಬಲ ಪಡೆಯಿರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು.

*ಧನುಸ್ಸು ರಾಶಿ*

ಕನಸುಗಳು ನನಸಾಗದಿರುವುದರಿಂದ ನಿರಾಶೆ. ವ್ಯಾಪಾರ ಚಟುವಟಿಕೆಗಳು ಮಂದಗತಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಮಹಿಳೆಯರಿಗೆ ಕೀಲು ನೋವು ಅಥವಾ ಸ್ತ್ರೀ ಸಂಬಂಧಿ ಕಾಯಿಲೆಗಳು. ಆರೋಗ್ಯದ ಕಡೆಗೆ ಗಮನ ನೀಡಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಮಕ್ಕಳ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ. ಪ್ರಯಾಣವನ್ನು ತಪ್ಪಿಸಿ. ವ್ಯಾಪಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಸಾಮರಸ್ಯ. ಇಂದು ಹೊಸ ಅವಕಾಶಗಳನ್ನು ಬಳಸಿಕೊಳ್ಳಿ. ಆರೋಗ್ಯ ಸ್ಥಿರ.

*ಕುಂಭ ರಾಶಿ*

ಮನೆಯ ವ್ಯವಸ್ಥೆಗಳಲ್ಲಿ ಹೆಚ್ಚು ಮಾತನಾಡಬೇಡಿ. ಉದ್ವೇಗವನ್ನು ಕಾಪಾಡಿಕೊಳ್ಳಿ. ಅಡಚಣೆಗಳು ಉಂಟಾಗಬಹುದು. ಪತಿ-ಪತ್ನಿಯರ ನಡುವೆ ಪ್ರಣಯ. ದೈಹಿಕ ಸಮಸ್ಯೆಯಿಂದ ಪರಿಹಾರ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.

*ಮೀನ ರಾಶಿ*

ಸಕಾರಾತ್ಮಕ ಚಿಂತನೆ ಮತ್ತು ನಿಯಮಿತ ದಿನಚರಿಯು ಆರೋಗ್ಯವನ್ನು ಕಾಪಾಡುತ್ತದೆ. ಯೋಜನೆಗಳನ್ನು ಪೂರ್ಣಗೊಳಿಸಿ. ಇಂದು ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ವೃತ್ತಿಯಲ್ಲಿ ಯಶಸ್ಸು.

Astrology

Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.


KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Disclaimer : This article is based on reports and information available on the internet. Janaspandhan News is not affiliated with it and is not responsible for it.


Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

Vicky

ಜನಸ್ಪಂದನ ನ್ಯೂಸ್, ಡೆಸ್ಕ್ : ‘ನಾನು ನಂದಿನಿ’ ಮೂಲಕ ಅಪಾರ ಜನಪ್ರಿಯತೆ ಗಳಿಸಿದ ವಿಕ್ಕಿ (Vicky), ಇದೀಗ ತನ್ನ ತಂಡದೊಂದಿಗೆ ಮತ್ತೊಂದು ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಅವರು ಗಾರೆ ಕೆಲ್ಸದ ನಿಂಗಿ ಎನ್ನುವ ವಿಭಿನ್ನ ಕಾನ್ಸೆಪ್ಟ್ ಸಾಂಗ್ ಅನ್ನು ಪ್ರಸ್ತುತಪಡಿಸಿದ್ದು, ಗಣೇಶೋತ್ಸವದ ಸಂಭ್ರಮಕ್ಕೆ ಟ್ರೆಂಡ್ ಆಗುವ ಸಾಧ್ಯತೆ ಹೆಚ್ಚು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಹೊಸತನವನ್ನು ಹುಡುಕುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ವಿಕ್ಕಿ ಟೀಮ್, ಈ ಹಾಡಿನಲ್ಲಿ ಹಾಸ್ಯ, ನೃತ್ಯ ಮತ್ತು ಎಂಟರ್‌ಟೈನ್‌ಮೆಂಟ್ ಅಂಶಗಳನ್ನು ಸಮರ್ಪಕವಾಗಿ ಬೆರೆಸಿದೆ.

ಸೀರೆ ಶೈಲಿ, ಕೆಂಪು ಬಣ್ಣದ ವಿಗ್ ಹಾಗೂ ನೈಜ ಜೀವನದ ಗಾರೆ ಕೆಲಸದ ನಿಂಗಿ ಪಾತ್ರಕ್ಕೆ ಹತ್ತಿರವಾಗಿರುವ ವಿಕ್ಕಿಯ ಅವತಾರ ಗಮನ ಸೆಳೆಯುತ್ತಿದೆ. ಗಾನದಲ್ಲಿ ವಿಶೇಷ ನೃತ್ಯ ಹಂತಗಳು ಹಾಗೂ ಹಾಸ್ಯದ ಅಂಶಗಳು ಸೇರಿ ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸಿವೆ.

ಈ ಹಾಡಿಗೆ ವಿಕಿಪೀಡಿಯಾ ಮತ್ತು ಅನೂಪ್ ಸುಧೀಂದ್ರ ಸಾಹಿತ್ಯ, ಸಚಿತ್ ಕ್ಲೇರ್ ಮ್ಯೂಸಿಕ್, ಆಶಿತ್ ನೃತ್ಯ ಸಂಯೋಜನೆ, ಹಾಗೂ ವಿವೇಕ್ ವೀಡಿಯೊ ನಿರ್ದೇಶನ ನೀಡಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಸಂಪೂರ್ಣ ತಂಡದ ಶ್ರಮದಿಂದ ಹಾಡು ಭರ್ಜರಿಯಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿಕ್ಕಿ ಇಂಜಿನಿಯರಿಂಗ್ ಪೂರ್ಣಗೊಳಿಸಿ ಒಂದು ವರ್ಷ ಉದ್ಯೋಗ ಮಾಡಿದ ಬಳಿಕ ಸೋಶಿಯಲ್ ಮೀಡಿಯಾದತ್ತ ತಿರುಗಿಕೊಂಡು, ತನ್ನ ವಿಶಿಷ್ಟ ಶೈಲಿಯಿಂದ ಜನಮನ ಗೆದ್ದಿದ್ದಾರೆ.

ವಿಶೇಷವಾಗಿ ‘ನಾನು ನಂದಿನಿ’ ಹಾಡು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರ ಬಾಯಲ್ಲಿ ಕೇಳಿಸಿಕೊಂಡಿತ್ತು. ಅದರ ನಂತರವೂ ಹಲವು ಹಾಡುಗಳು ಹಾಗೂ ಮನರಂಜನಾ ವೀಡಿಯೊಗಳನ್ನು ನೀಡಿದ್ದರೂ, ಈ ಬಾರಿ ಗಾರೆ ಕೆಲ್ಸದ ನಿಂಗಿ ಹಾಡು ಮತ್ತೆ ಸೂಪರ್ ಹಿಟ್ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಇದೀಗ ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹಾಡಿಗೆ ಲಕ್ಷಾಂತರ ವೀಕ್ಷಣೆಗಳು ದೊರೆತಿವೆ. ಸಾಂಗ್‌ನ ಕೊನೆಯಲ್ಲಿ ನೀಡಿರುವ ಟ್ವಿಸ್ಟ್ ಪ್ರೇಕ್ಷಕರಿಗೆ ಇನ್ನಷ್ಟು ಮನರಂಜನೆ ನೀಡುತ್ತಿದೆ.

ಅಭಿಮಾನಿಗಳು “ಇದೀಗಿನ ಹೊಸ ಟ್ರೆಂಡ್ ಸಾಂಗ್”, “ಡಿಜೆ ಪ್ಲೇ ಲಿಸ್ಟ್‌ಗೆ ಪಕ್ಕಾ ಸೇರುತ್ತದೆ”, “ಲಿರಿಕ್ಸ್ ಭರ್ಜರಿ”, “ಡಾನ್ಸ್ ಸ್ಟೆಪ್ಸ್ ಸೂಪರ್” ಎಂದು ಕಮೆಂಟ್ ಮಾಡುತ್ತಿದ್ದಾರೆ.

ವಿಕ್ಕಿ (Vicky) ವಿಡಿಯೋ :

 

View this post on Instagram

 

A post shared by Vicky Pedia (@vickypedia_007)