ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 15

“ಪಾರ್ಕಿಂಗ್‌ನಲ್ಲಿ ನಿಂತ Car ಮೇಲೆ ಶಕ್ತಿ ಪ್ರದರ್ಶಿಸಿದ ನಾಯಿ ; ವೈರಲ್ ವಿಡಿಯೋ ನೋಡಿ!”

0

ಜನಸ್ಪಂದನ ನ್ಯೂಸ್‌, ಗೋವಾ : ಉತ್ತರ ಗೋವಾದಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಕಾರ್ (Car) ಪಾರ್ಕ್ ಮಾಡಲಾಗಿದ್ದ ಸ್ಥಳದಲ್ಲಿ ಇದ್ದ ನಾಯಿ ತನ್ನ ಸ್ವಭಾವದಂತೆ ಅಚ್ಚರಿಯಲ್ಲಿದ್ದುದನ್ನು ತೋರಿಸುತ್ತದೆ.

ನಾಯಿ ಏನೋ ಹುಡುಕುತ್ತ ಪಾರ್ಕಿಂಗ್‌ ಜಾಗದಲ್ಲಿ ಪಾರ್ಕ್‌ ಮಾಡಿದ ಕಾರಿನ (Car) ಸಮೀಪ ಬರುತ್ತದೆ. ಮೊದಲು ಕಾರಿನ ಹೆಡ್‌ಲೈಟ್ ಕಡೆ ನೋಡುವ ಮೂಲಕ ನಾಯಿ ಏನೋ ಹುಡುಕುತ್ತಿದೆ ಎನ್ನುವುದು ಸ್ಪಷವಾಗುತ್ತದೆ. ಬಳಿಕ ಕಾರಿನ ಡ್‌ಲೈಟ್ ಭಾಗವನ್ನು ಕಚ್ಚಿ ಎಳೆಯಲು ಪ್ರಾರಂಭಿಸುತ್ತದೆ.

ಇದನ್ನು ಓದಿ : School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ಈ ವೇಳೆ ಹೆಡ್‌ಲೈಟ್ ಭಾಗವನ್ನು ಕಿತ್ತು ತೆಗೆಯುವ ಮೂಲಕ ನಾಯಿ ತನ್ನ ಹಲ್ಲಿನಲ್ಲಿ ಎಷ್ಟು ಶಕ್ತಿ ಇದೆ ಎನ್ನುವುದನ್ನು ತೋರಿಸಲು ಇಲ್ಲಿ ಹಿಂಜರಿಯಿಲ್ಲ. ಕಿತ್ತು ತೆಗೆದ ನಂತರ ಹೆಡ್‌ಲೈಟ್ ಭಾಗದಲ್ಲಿ ತನ್ನ ಮುಖ ತೂರಿಸಿ ಏನೋ ಹಿಡಿಲು ಪ್ರಯತ್ನಿಸಿದೆ. ಆದರೆ ಸಾದ್ಯವಾಗಲಿಲ್ಲ.

ಆದರಡ ಇಷ್ಟಕ್ಕೆ ಸುಮ್ಮನಾದದ ಈ ಶಕ್ತಿಶಾಲಿ ನಾಯಿ ಕಾರ್ (Car) ನ ಬಂಪರ್ ಅನ್ನು ಹಿಡಿದು ಎಳೆಯಲು ತನ್ನ ಶಕ್ತಿಯಲ್ಲಾ ಹಾಕುತ್ತದೆ. ತನ್ನ ಶಕ್ತಿ ಪ್ರದರ್ಶಿಸುತ್ತಾ ಕಚ್ಚಿ ಎಳೆಯುತ್ತ ಕಾರಿ ಬಂಪರ್‌ನ್ನು ಕೊನೆಗೆ ಎಳೆದು ಹಾಳು ಮಾಡುತ್ತದೆ.

ಕಾರಿನ (Car) ಹೆಡ್‌ಲೈಟ್ ಭಾಗ‌ ಮತ್ತು ಬಂಪರ್ ಹಾಳು ಮಾಡಿ ಹುಡುಕಿದ್ದಾರೂ ಏನು ಗೊತ್ತೇ.? ನೋಡಿ ಈ ವಿಡಿಯೋ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!
ವಿಡಿಯೋ :

https://twitter.com/i/status/1991069679545143486

ನಾಯಿ ಎಷ್ಟು ಶಕ್ತಿಶಾಲಿ ಹಾಗೂ ನಿರ್ಲಕ್ಷ್ಯರಹಿತವಾಗಿರಬಹುದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಜನರು ಈ ದೃಶ್ಯವನ್ನು ನೋಡಿ ನಗುತ್ತಾರೆ ಮತ್ತು ನಾಯಿ ಶಕ್ತಿಯ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾರ್‌ (Car) ಮಾಲೀಕ ಮಾತ್ರ .. .. ..!

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.
ಸಂಕ್ಷಿಪ್ತ ಟಿಪ್ಪಣಿ :

ನಾಯಿಗಳು ಕೆಲವೇಳೆ ತಮ್ಮ ಉತ್ಸಾಹದಿಂದ ಎಂಥಾ ಕೃತ್ಯಗಳನ್ನು ಮಾಡಬಲ್ಲವೆಂದು ಈ ವಿಡಿಯೋ ಸ್ಪಷ್ಟಪಡಿಸುತ್ತದೆ. ಮನೋರಂಜನೆಯ ಜೊತೆಗೆ, ತಮ್ಮ ಸಿಟ್ಟನ್ನು ತೋರಿಸುವ ಈ ನಾಯಿ ಸಾಮಾಜಿಕ ಜಾಲತಾಣದಲ್ಲಿ ಪ್ರೇಕ್ಷಕರ ಗಮನ ಸೆಳೆದಿದೆ.


IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

ib mts recruitment-2025 online application

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗುಪ್ತಚರ ಬ್ಯೂರೋ (IB) ನಲ್ಲಿ ಉದ್ಯೋಗದ ಕನಸು ಕಾಣುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಗೃಹ ಸಚಿವಾಲಯವು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಬಹುದು.

ಇದನ್ನು ಓದಿ : KVS & NVS ನಲ್ಲಿ 14,937 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ.!
IB ವಿದ್ಯಾರ್ಹತೆಗಳು :
  • ಕನಿಷ್ಠ ಅರ್ಹತೆ: 10ನೇ ತರಗತಿ ಪಾಸ್.
ವಯೋಮಿತಿ :
  • ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ.
  • ವಯಸ್ಸು ಲೆಕ್ಕಹಾಕುವ ದಿನಾಂಕ : ಡಿಸೆಂಬರ್ 14, 2025.
ವಯೋಮಿತಿ ಸಡಿಲಿಕೆ :
  • ಮೀಸಲು ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಅರ್ಜಿಯ ಶುಲ್ಕ :
  • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ : ರೂ.650/- (ಪ್ರಕ್ರಿಯಾ ಶುಲ್ಕ ರೂ.550 + ಪರೀಕ್ಷಾ ಶುಲ್ಕ ರೂ.100)
  • ಎಸ್‌ಸಿ, ಎಸ್‌ಟಿ, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರು : ರೂ.550/- (ಪರೀಕ್ಷಾ ಶುಲ್ಕ ಮನ್ನಾ)
ಇದನ್ನು ಓದಿ : ಬೆಂಗಳೂರು Water Board ದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಆಹ್ವಾನ.
IB ಪ್ರಮುಖ ದಿನಾಂಕ :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ನವೆಂಬರ್ 22, 2025.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಡಿಸೆಂಬರ್ 14, 2025.
IB ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ
  2. “Recruitment” ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ‘To Register’ ಆಯ್ಕೆ ಮಾಡಿ ಹೊಸ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ
  4. Already Registered ನಲ್ಲಿ ಲಾಗಿನ್ ಮಾಡಿ
  5. ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಫಾರ್ಮ್ ಸಲ್ಲಿಸಿ
  6. ಶುಲ್ಕ ಪಾವತಿಸಿ, ಪಾವತಿ ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ

ಈ ನೇಮಕಾತಿ ಕೇಂದ್ರ ಭದ್ರತಾ ಸಂಸ್ಥೆಗಳಲ್ಲಿ ವೃತ್ತಿಜೀವನವನ್ನು ಬಯಸುವ ಹತ್ತನೇ ತರಗತಿ ಪಾಸ್ ಅಭ್ಯರ್ಥಿಗಳಗಾಗಿ ಅತ್ಯುತ್ತಮ ಅವಕಾಶವಾಗಿದೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗುಪ್ತಚರ ಬ್ಯೂರೋ (IB) ನಲ್ಲಿ ಉದ್ಯೋಗದ ಕನಸು ಕಾಣುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಗೃಹ ಸಚಿವಾಲಯವು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಬಹುದು.

ಇದನ್ನು ಓದಿ : KVS & NVS ನಲ್ಲಿ 14,937 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ.!
IB ವಿದ್ಯಾರ್ಹತೆಗಳು :
  • ಕನಿಷ್ಠ ಅರ್ಹತೆ: 10ನೇ ತರಗತಿ ಪಾಸ್.
ವಯೋಮಿತಿ :
  • ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ.
  • ವಯಸ್ಸು ಲೆಕ್ಕಹಾಕುವ ದಿನಾಂಕ : ಡಿಸೆಂಬರ್ 14, 2025.
ವಯೋಮಿತಿ ಸಡಿಲಿಕೆ :
  • ಮೀಸಲು ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಅರ್ಜಿಯ ಶುಲ್ಕ :
  • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ : ರೂ.650/- (ಪ್ರಕ್ರಿಯಾ ಶುಲ್ಕ ರೂ.550 + ಪರೀಕ್ಷಾ ಶುಲ್ಕ ರೂ.100)
  • ಎಸ್‌ಸಿ, ಎಸ್‌ಟಿ, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರು : ರೂ.550/- (ಪರೀಕ್ಷಾ ಶುಲ್ಕ ಮನ್ನಾ)
ಇದನ್ನು ಓದಿ : ಬೆಂಗಳೂರು Water Board ದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಆಹ್ವಾನ.
IB ಪ್ರಮುಖ ದಿನಾಂಕ :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ನವೆಂಬರ್ 22, 2025.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಡಿಸೆಂಬರ್ 14, 2025.
IB ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ
  2. “Recruitment” ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ‘To Register’ ಆಯ್ಕೆ ಮಾಡಿ ಹೊಸ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ
  4. Already Registered ನಲ್ಲಿ ಲಾಗಿನ್ ಮಾಡಿ
  5. ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಫಾರ್ಮ್ ಸಲ್ಲಿಸಿ
  6. ಶುಲ್ಕ ಪಾವತಿಸಿ, ಪಾವತಿ ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ

ಈ ನೇಮಕಾತಿ ಕೇಂದ್ರ ಭದ್ರತಾ ಸಂಸ್ಥೆಗಳಲ್ಲಿ ವೃತ್ತಿಜೀವನವನ್ನು ಬಯಸುವ ಹತ್ತನೇ ತರಗತಿ ಪಾಸ್ ಅಭ್ಯರ್ಥಿಗಳಗಾಗಿ ಅತ್ಯುತ್ತಮ ಅವಕಾಶವಾಗಿದೆ.


ಚಳಿಗಾಲದಲ್ಲಿ ಒಡೆಯುವ Heels ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ.!

IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

ಜನಸ್ಪಂದನ ನ್ಯೂಸ್‌, ಆರೋಗ್ಯ : ಸೌಂದರ್ಯವು ಕೇವಲ ಮುಖದ ಮೇಲೆ ಸೀಮಿತವಾಗಿರುವುದಿಲ್ಲ. ಕೈಕಾಲುಗಳು, ಪಾದಗಳು ಕೂಡ ಶರೀರದ ಸೌಂದರ್ಯಕ್ಕೆ ಮಹತ್ವ ನೀಡುತ್ತವೆ.

ಆದರೆ ಹೆಚ್ಚಿನವರು ಮುಖದ ಆರೈಕೆಗೆ ಹೆಚ್ಚು ಗಮನ ಕೊಡುವುದರಿಂದ ಪಾದಗಳ ಆರೈಕೆ ಅನಾಗರಿಕವಾಗಿ ಕಡೆಗಣಿಸಲಾಗುತ್ತದೆ. ಪರಿಣಾಮವಾಗಿ ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆ ಹೆಚ್ಚಾಗುತ್ತದೆ. ಒಡೆಯುವ ಹಿಮ್ಮಡಿ (Heels) ನೋವನ್ನುಂಟು ಮಾಡುತ್ತದೆ ಮತ್ತು ಪಾದದ ರೂಪವನ್ನು ಹಾಳು ಮಾಡಬಹುದು.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ಒಡೆಯುವ ಹಿಮ್ಮಡಿ (Heels) ಸಮಸ್ಯೆ ತಡೆಯಲು ಇಲ್ಲಿವೆ ಕೆಲವು ಸರಳ ಮನೆಮದ್ದು :
  1. ಬೆಚ್ಚಗಿನ ನೀರಿನ ನೆನೆಪ : ಪಾದಗಳನ್ನು 10 ನಿಮಿಷದ ಕಾಲ ಉಪ್ಪು ಮತ್ತು ನಿಂಬೆ ರಸ ಹಾಕಿದ ಬೆಚ್ಚಗಿನ ನೀರಿನಲ್ಲಿ ನೆನೆಸಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡುವುದು ಉತ್ತಮ.
  2. ಸ್ಕ್ರಬ್ ಮತ್ತು ಫುಟ್ ಕ್ರೀಮ್ : ಒಣ ಚರ್ಮವನ್ನು ನಿಧಾನವಾಗಿ ಸ್ಕ್ರಬ್ ಮಾಡಿ, ತಕ್ಷಣ ಫುಟ್ ಕ್ರೀಮ್ ಹಚ್ಚಿ. ನೈಸರ್ಗಿಕ ಸ್ಕ್ರಬ್ ಸಿದ್ಧಪಡಿಸಲು ಸಕ್ಕರೆ ಮತ್ತು ತೆಂಗಿನ ಎಣ್ಣೆ ಬಳಸಬಹುದು.
  3. ತೇವಾಂಶ ಹೆಚ್ಚಿಸಲು ಕ್ರೀಮ್ : ಶುಷ್ಕ ಚರ್ಮಕ್ಕೆ ವಿಶೇಷ ಫುಟ್ ಕ್ರೀಮ್ ಹಚ್ಚಿ. ಮಲಗುವ ಮೊದಲು ಪ್ರತಿದಿನ ರಾತ್ರಿ ಹಚ್ಚಿದರೆ ಉತ್ತಮ ಫಲಿತಾಂಶ ಸಿಗುತ್ತದೆ.
  4. ಐಲ್ ಮಸಾಜ್ : ತೆಂಗಿನ ಎಣ್ಣೆ, ತುಪ್ಪ, ಬಾದಾಮಿ ಎಣ್ಣೆ ಅಥವಾ ಎಳ್ಳಿನ ಎಣ್ಣೆಯಿಂದ ಪಾದವನ್ನು ಮಸಾಜ್ ಮಾಡಿ. ಇದು ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ತ್ವಚೆಯ ತೇವಾಂಶವನ್ನು ಕಾಯ್ದುಕೊಳ್ಳುತ್ತದೆ.
  5. ಪೆಟ್ರೋಲಿಯಂ ಜೆಲ್ಲಿ ಬಳಕೆ : ಹಿಮ್ಮಡಿ (Heels) ಬಿರುಕು ಬಿದ್ದ ಹಿಮ್ಮಡಿಗೆ ಪೆಟ್ರೋಲಿಯಂ ಜೆಲ್ಲಿ ಹಚ್ಚಿ, ರಾತ್ರಿ ಸಮಯದಲ್ಲಿ ಸಾಕ್ಸ್ ಹಾಕಿ ಮಲಗಿದರೆ ತೇವಾಂಶ ಲಾಕ್ ಆಗುತ್ತದೆ ಮತ್ತು ಚರ್ಮ ನೈರ್ಮಲ್ಯ ಪಡೆಯುತ್ತದೆ.
ಇದನ್ನು ಓದಿ : “Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

ಈ ಸುಲಭ ಮನೆಮದ್ದುಗಳನ್ನು ಅನುಸರಿಸುವುದರಿಂದ ಚಳಿಗಾಲದಲ್ಲಿ ಹಿಮ್ಮಡಿ (Heels) ಒಡೆಯುವ ಸಮಸ್ಯೆ ಕಡಿಮೆಯಾಗುತ್ತದೆ, ಪಾದಗಳು ಮೃದು, ಆರಾಮದಾಯಕವಾಗುತ್ತವೆ ಮತ್ತು ದೀರ್ಘಕಾಲ ಸೌಂದರ್ಯ ಮತ್ತು ಆರೋಗ್ಯ ಕಾಪಾಡಬಹುದು.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ನಾಯಿ ಮುಟ್ಟುವ ನೆಪದಲ್ಲಿ Woman ಖಾಸಗಿ ಭಾಗ ಮುಟ್ಟಿದ್ದ ಕಾಮುಕ ಅರೆಸ್ಟ್‌.

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ, 19 ವರ್ಷದ ಯುವಕನೊಬ್ಬ ಮಹಿಳೆ (Woman) ಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಬಂಧಿಸಲಾಗಿದೆ.

ಕಳೆದ ನವೆಂಬರ್ 7 ರಂದು ರಾತ್ರಿ ಸುಮಾರು 10:30 ಗಂಟೆಗೆ ಮಹಿಳೆ (Woman) ತಮ್ಮ ಸಾಕು ನಾಯಿಯೊಂದಿಗೆ ಉಪಕಾರ್ ಲೇಔಟ್‌ನಲ್ಲಿ ವಾಕಿಂಗ್‌ಗೆ ತೆರಳಿದ್ದಾಗ, ಆರೋಪಿತ ವಿಘ್ನೇಶ್ (ಬ್ಯಾಡರಹಳ್ಳಿ ನಿವಾಸಿ) ಮಹಿಳೆಗೆ ಹತ್ತಿರ ಹೋಗಿದ್ದಾನೆ.

ಇದನ್ನು ಓದಿ : ರಾಜ್ಯದಲ್ಲಿ ಚಳಿ ಜೊತೆ ಮತ್ತೆ ಮಳೆ – ಮುಂದಿನ 5 ದಿನಗಳ Weather ಮುನ್ಸೂಚನೆ ಬಿಡುಗಡೆ.

ಆರೋಪಿ ಆರಂಭದಲ್ಲಿ “ನಿಮ್ಮ ನಾಯಿ ತುಂಬಾ ಚೆನ್ನಾಗಿದೆ, ಮುಟ್ಟಬಹುದೇ?” ಎಂದು ಕೇಳಿದ್ದಾನೆ. ಮಹಿಳೆ (Woman) ಯ ಸಮ್ಮತಿಯ ನಂತರ ನಾಯಿಯನ್ನೇ ಮುಟ್ಟುವ ನೆಪದಲ್ಲಿ ಮಹಿಳೆ (Woman) ಯ ದೇಹದ ಸೂಕ್ಷ್ಮ (ಖಾಸಗಿ) ಭಾಗಗಳನ್ನು ಮುಟ್ಟುವ ಮೂಲಕ ಲೈಂಗಿಕ ಕಿರುಕುಳ ನಡೆಸಿದ್ದಾನೆ.

ಕೇವಲ 19 ವರ್ಷದ ಯುವಕನ ದುರ್ವರ್ತಗೆ ಮಹಿಳೆ ಗಾಬರಾಗಿ ಕೈಯಲ್ಲಿದ್ದ ಮೊಬೈಲ್ ಫೋನ್ ಕೆಳಗೆ ಬಿಟ್ಟಿದ್ದಾರೆ. ಆದರೆ ಆರೋಪಿ ಕೆಳಗೆ ಬಿದ್ದ ಫೋನ್ ಅನ್ನು ಎತ್ತಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ತಕ್ಷಣವೇ ಮಹಿಳೆ (Woman) ಜ್ಞಾನಭಾರತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯ ಮತ್ತು ತಾಂತ್ರಿಕ ಮಾಹಿತಿಯ ಮೂಲಕ ಆರೋಪಿಯನ್ನು ಗುರುತಿಸಿ ಬಂಧಿಸಿದ್ದಾರೆ.

ಇದನ್ನು ಓದಿ : Heart : ನೀವು ಮಹಿಳೆಯರ ಮನಸ್ಸು ಗೆಲ್ಲಬೇಕೆ? ಈ ಗುಣಗಳಿದ್ದರೆ ಸಾಕು.

ಪೊಲೀಸ್‌ ತನಿಖೆಯಲ್ಲಿ, ವಿಘ್ನೇಶ್ ಇದೇ ರೀತಿಯ ಯಾವುದೇ ಮತ್ತೊಂದು ಕಿರುಕುಳ ಅಥವಾ ಕಳ್ಳತನ ಪ್ರಕರಣಗಳಿಗೆ ಬೇಕಾಗಿದ್ದಾನೆಯೇ ಎಂದು ಕೂಡ ಪರಿಶೀಲಿಸಲಾಗುತ್ತಿದೆ.


ಪತಿಯ ಎರಡನೇ Marriage ವೇಳೆ ಮೊದಲ ಪತ್ನಿ ಎಂಟ್ರಿ; ಮುಂದೆನಾಯ್ತು ವಿಡಿಯೋ ನೋಡಿ.

first-wife-enters-husband-second marriage video

ಜನಸ್ಪಂದನ ನ್ಯೂಸ್‌, ಬಸ್ತಿ (ಉತ್ತರ ಪ್ರದೇಶ) : ಬಸ್ತಿ ಜಿಲ್ಲೆಯ ಪೈಕೌಲಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ, ವ್ಯಕ್ತಿಯೋರ್ವ ಎರಡನೇ ಮದುವೆ (Marriage) ಮಾಡಿಕೊಳ್ಳಲು ಹೊರಟ ವೇಳೆ ಮೊದಲ ಪತ್ನಿ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾಳೆ.

ಹೀಗೆ ಪೊಲೀಸ್ ಜತೆಗೆ ಮೊದಲ ಪತ್ನಿ (Marriage) ಮಂಟಪಕ್ಕೆ ಎಂಟ್ರಿ ನೀಡುತ್ತಿರುವ ಈ ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ದೈನಿಕ್ ಭಾಸ್ಕರ್‌ನಲ್ಲಿ ವರದಿಯಾಗಿದೆ.

ವಿನಯ್ ಅಂಗದ್ ಶರ್ಮಾ ಪೈಕೌಲಿಯಾ ಗ್ರಾಮದ ಯುವತಿಯೊಂದಿಗೆ ಮದುವೆ (Marriage) ಯಾಗಲು ಮುಂದಾಗಿದ್ದಾಗ, ಮೊದಲ ಪತ್ನಿ ರೇಷ್ಮಾ ಪೊಲೀಸರಿಗೆ ಜೊತೆಯಾಗಿಯೇ ಮಂಟಪಕ್ಕೆ ಬಂದಿದ್ದಾಳೆ. ನ.17ರ ರಾತ್ರಿ 11.30ರ ವೇಳೆಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ ಮೊದಲ ಪತ್ನಿಯ ಆಗಮನದಿಂದ ಹೈಡ್ರಾಮಾ ನಡೆದಿದೆ.

ಇದನ್ನು ಓದಿ : ಕರ್ನಾಟಕದ ಈ 4 Railway ನಿಲ್ದಾಣಗಳಿಗೆ ಹೊಸ ಹೆಸರು ; ನಿಮ್ಮ ನಿಲ್ದಾಣದ ಹೆಸರೇನು?

ಮೊದಲ ಪತ್ನಿ ಜೀವಂತ ಇರುವಾಗಲೇ ಇನ್ನೊಂದು ಮದುವೆ (Marriage) ಯಾಕೆ ಮಾಡಿಕೊಳ್ಳುತ್ತಿರುವೆ ಎಂದು ಕೇಳಿದ್ದಾರೆ.
ರೇಷ್ಮಾ, ತನ್ನ ಹಿನ್ನಲೆ ಹಿಸ್ಟರಿಯನ್ನು ಪ್ರಸ್ತಾಪಿಸಿ, “ನಾನು ಜೀವಂತ ಇರುವಾಗ ಮತ್ತೊಬ್ಬರೊಂದಿಗೆ ಮದುವೆ (Marriage) ಮಾಡುವುದು ಹೇಗೆ ಸಾಧ್ಯ? ನನ್ನ ಬಳಿ ಇದಕ್ಕೆ ಬೇಕಾದ ಕಾನೂನು ಪುರಾವೆ ಇದೆ ಎಂದು ವಿನಯ್ ಶರ್ಮಾ ನನ್ನು ಪ್ರಶ್ನಿಸಿದ್ದಾಳೆ.

ವೈರಲ್ ವಿಡಿಯೋದಲ್ಲಿ ಮಂಟಪದಲ್ಲಿ ನಡೆದ ಈ ಘರ್ಷಣೆಯನ್ನು ಸ್ಪಷ್ಟವಾಗಿ ನೋಡಬಹುದು. ರೇಷ್ಮಾ ತನ್ನ ಫೋಟೋಗಳು ಮತ್ತು ಮದುವೆ ನೋಂದಣಿ ದಾಖಲೆಗಳನ್ನು ಪ್ರದರ್ಶಿಸಿ, “ನಾನು ಈ ವ್ಯಕ್ತಿಯೊಂದಿಗೆ ಮದುವೆಯಾಗಿದ್ದೆ, ನಮಗೆ ವಿಚ್ಛೇದನ ಕೂಡ ಆಗಿಲ್ಲ. ಇನ್ನು ನಾನು ಪತಿಗೆ ಬೇರೆ ಮದುವೆಗೆ ಒಪ್ಪಿಗೆ ಕೂಡ ನೀಡಿಲ್ಲ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ವಿನಯ್‌ನೊಂದಿಗೆ ಮದುವೆಯಾಗಲು ಹೊರಟ ವಧು ಮಂಟಪದಿಂದ ಎದ್ದು ಕೋಣೆಗೆ ಹೋಗಿದ್ದಾಳೆ. ಈ ವೇಳೆ ವಧುವಿನ ಮನೆಯವರು ಅವಳನ್ನು ಸಮಾಧಾನಪಡಿಸಿ, ಮದುವೆಯನ್ನು ರದ್ದುಗೊಳಿಸಿದ್ದಾರೆ.

ಇದನ್ನು ಓದಿ : “ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”
ಹಿನ್ನೆಲೆ :

ರೇಷ್ಮಾ ಮತ್ತು ವಿನಯ್ ನಡುವೆ  ಸುಮಾರು ಒಂಬತ್ತು ವರ್ಷಗಳ ಸಂಬಂಧವಿತ್ತು ಎಂದು ರೇಷ್ಮಾ ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ. ಇಬ್ಬರೂ 30 ಮಾರ್ಚ್ 2022 ರಂದು ನ್ಯಾಯಾಲಯದಲ್ಲಿ ವಿವಾಹ (Marriage) ವಾಗಿದೆ. ನಂತರ 8 ಡಿಸೆಂಬರ್ 2022 ರಂದು ಕುಟುಂಬದ ಸದಸ್ಯರ ಮುಂದೆ ಮದುವೆ ಆಚರಿಸಲಾಗಿದೆ.

ಎರಡು ವರ್ಷದ ನಂತರ ಇಬ್ಬರೂ ವಿಚ್ಛೇದನ ಅರ್ಜಿ ಹಾಕಿರುವಾಗ, ವಿನಯ್ ಎರಡನೇ ಮದುವೆಗೆ ಮುಂದಾಗಿದ್ದಾನೆ. ರೇಷ್ಮಾ ಆಭರಣಗಳೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಿ ಕಾನೂನು ನೋಟಿಸ್ ವಿನಯ್ ಕಳಿಸಿದ್ದಾನೆ. ಪ್ರಕರಣದ ವಿಚಾರಣೆ ಕುರಿತು ಈಗ ಪೊಲೀಸ್ ಮಧ್ಯಸ್ಥತೆ ನಡೆದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಇದೀಗ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ಪತಿಯ ಎರಡನೇ Marriage ವೇಳೆ ಮೊದಲ ಪತ್ನಿ ಎಂಟ್ರಿ; ಮುಂದೆನಾಯ್ತು ವಿಡಿಯೋ ನೋಡಿ.

0

ಜನಸ್ಪಂದನ ನ್ಯೂಸ್‌, ಬಸ್ತಿ (ಉತ್ತರ ಪ್ರದೇಶ) : ಬಸ್ತಿ ಜಿಲ್ಲೆಯ ಪೈಕೌಲಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ, ವ್ಯಕ್ತಿಯೋರ್ವ ಎರಡನೇ ಮದುವೆ (Marriage) ಮಾಡಿಕೊಳ್ಳಲು ಹೊರಟ ವೇಳೆ ಮೊದಲ ಪತ್ನಿ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾಳೆ.

ಹೀಗೆ ಪೊಲೀಸ್ ಜತೆಗೆ ಮೊದಲ ಪತ್ನಿ (Marriage) ಮಂಟಪಕ್ಕೆ ಎಂಟ್ರಿ ನೀಡುತ್ತಿರುವ ಈ ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ದೈನಿಕ್ ಭಾಸ್ಕರ್‌ನಲ್ಲಿ ವರದಿಯಾಗಿದೆ.

ವಿನಯ್ ಅಂಗದ್ ಶರ್ಮಾ ಪೈಕೌಲಿಯಾ ಗ್ರಾಮದ ಯುವತಿಯೊಂದಿಗೆ ಮದುವೆ (Marriage) ಯಾಗಲು ಮುಂದಾಗಿದ್ದಾಗ, ಮೊದಲ ಪತ್ನಿ ರೇಷ್ಮಾ ಪೊಲೀಸರಿಗೆ ಜೊತೆಯಾಗಿಯೇ ಮಂಟಪಕ್ಕೆ ಬಂದಿದ್ದಾಳೆ. ನ.17ರ ರಾತ್ರಿ 11.30ರ ವೇಳೆಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ ಮೊದಲ ಪತ್ನಿಯ ಆಗಮನದಿಂದ ಹೈಡ್ರಾಮಾ ನಡೆದಿದೆ.

ಇದನ್ನು ಓದಿ : ಕರ್ನಾಟಕದ ಈ 4 Railway ನಿಲ್ದಾಣಗಳಿಗೆ ಹೊಸ ಹೆಸರು ; ನಿಮ್ಮ ನಿಲ್ದಾಣದ ಹೆಸರೇನು?

ಮೊದಲ ಪತ್ನಿ ಜೀವಂತ ಇರುವಾಗಲೇ ಇನ್ನೊಂದು ಮದುವೆ (Marriage) ಯಾಕೆ ಮಾಡಿಕೊಳ್ಳುತ್ತಿರುವೆ ಎಂದು ಕೇಳಿದ್ದಾರೆ.
ರೇಷ್ಮಾ, ತನ್ನ ಹಿನ್ನಲೆ ಹಿಸ್ಟರಿಯನ್ನು ಪ್ರಸ್ತಾಪಿಸಿ, “ನಾನು ಜೀವಂತ ಇರುವಾಗ ಮತ್ತೊಬ್ಬರೊಂದಿಗೆ ಮದುವೆ (Marriage) ಮಾಡುವುದು ಹೇಗೆ ಸಾಧ್ಯ? ನನ್ನ ಬಳಿ ಇದಕ್ಕೆ ಬೇಕಾದ ಕಾನೂನು ಪುರಾವೆ ಇದೆ ಎಂದು ವಿನಯ್ ಶರ್ಮಾ ನನ್ನು ಪ್ರಶ್ನಿಸಿದ್ದಾಳೆ.

ವೈರಲ್ ವಿಡಿಯೋದಲ್ಲಿ ಮಂಟಪದಲ್ಲಿ ನಡೆದ ಈ ಘರ್ಷಣೆಯನ್ನು ಸ್ಪಷ್ಟವಾಗಿ ನೋಡಬಹುದು. ರೇಷ್ಮಾ ತನ್ನ ಫೋಟೋಗಳು ಮತ್ತು ಮದುವೆ ನೋಂದಣಿ ದಾಖಲೆಗಳನ್ನು ಪ್ರದರ್ಶಿಸಿ, “ನಾನು ಈ ವ್ಯಕ್ತಿಯೊಂದಿಗೆ ಮದುವೆಯಾಗಿದ್ದೆ, ನಮಗೆ ವಿಚ್ಛೇದನ ಕೂಡ ಆಗಿಲ್ಲ. ಇನ್ನು ನಾನು ಪತಿಗೆ ಬೇರೆ ಮದುವೆಗೆ ಒಪ್ಪಿಗೆ ಕೂಡ ನೀಡಿಲ್ಲ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ವಿನಯ್‌ನೊಂದಿಗೆ ಮದುವೆಯಾಗಲು ಹೊರಟ ವಧು ಮಂಟಪದಿಂದ ಎದ್ದು ಕೋಣೆಗೆ ಹೋಗಿದ್ದಾಳೆ. ಈ ವೇಳೆ ವಧುವಿನ ಮನೆಯವರು ಅವಳನ್ನು ಸಮಾಧಾನಪಡಿಸಿ, ಮದುವೆಯನ್ನು ರದ್ದುಗೊಳಿಸಿದ್ದಾರೆ.

ಇದನ್ನು ಓದಿ : “ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”
ಹಿನ್ನೆಲೆ :

ರೇಷ್ಮಾ ಮತ್ತು ವಿನಯ್ ನಡುವೆ  ಸುಮಾರು ಒಂಬತ್ತು ವರ್ಷಗಳ ಸಂಬಂಧವಿತ್ತು ಎಂದು ರೇಷ್ಮಾ ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ. ಇಬ್ಬರೂ 30 ಮಾರ್ಚ್ 2022 ರಂದು ನ್ಯಾಯಾಲಯದಲ್ಲಿ ವಿವಾಹ (Marriage) ವಾಗಿದೆ. ನಂತರ 8 ಡಿಸೆಂಬರ್ 2022 ರಂದು ಕುಟುಂಬದ ಸದಸ್ಯರ ಮುಂದೆ ಮದುವೆ ಆಚರಿಸಲಾಗಿದೆ.

ಎರಡು ವರ್ಷದ ನಂತರ ಇಬ್ಬರೂ ವಿಚ್ಛೇದನ ಅರ್ಜಿ ಹಾಕಿರುವಾಗ, ವಿನಯ್ ಎರಡನೇ ಮದುವೆಗೆ ಮುಂದಾಗಿದ್ದಾನೆ. ರೇಷ್ಮಾ ಆಭರಣಗಳೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಿ ಕಾನೂನು ನೋಟಿಸ್ ವಿನಯ್ ಕಳಿಸಿದ್ದಾನೆ. ಪ್ರಕರಣದ ವಿಚಾರಣೆ ಕುರಿತು ಈಗ ಪೊಲೀಸ್ ಮಧ್ಯಸ್ಥತೆ ನಡೆದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಇದೀಗ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ವಿಡಿಯೋ :


 

Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

kiss-lover-tongue-bite-kanpur-incident

ಜನಸ್ಪಂದನ ನ್ಯೂಸ್‌, ಕಾನ್ಪುರ್‌ (ಉ.ಪ್ರ) : ಓರ್ವ ಮಾಜಿ ಪ್ರಿಯಕರ ತನ್ನ ಮಾಜಿ ಪ್ರೆಯಸಿಗೆ ಬಲವಂತವಾಗಿ ಮುತ್ತು (Kiss) ಕೊಡುವಾಗ ಕೋಪಗೊಂಡ ಪ್ರೇಯಸಿ ಆತನ ನಾಲಿಗೆಯನ್ನೇ ಕಚ್ಚಿ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ಉಂಟುಮಾಡಿದೆ. ಇಲ್ಲಿ ಪ್ರೇಯಸಿ ಮತ್ತು ಆಕೆಯ ಮಾಜಿ ಪ್ರಿಯಕರ ಇಬ್ಬರೂ ವಿವಾಹಿತರಾಗಿದ್ದಾರೆ.

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.

ಪ್ರೇಯಸಿ, ಮುತ್ತು (Kiss) ಕೊಡುವಾಗ ಪ್ರಿಯಕರ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ಹಾಕಿರುವ ಪರಿಣಾಮ ಬಾಯಿಂದ ರಕ್ತಸ್ರಾವವಾಗುತ್ತಲೇ ಆತ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ದೌಡಾಯಿಸಿ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿನ್ನಲೆ :

35 ವರ್ಷದ ವಿವಾಹಿತ ಚಂಪಿ ಎಂಬ ಉತ್ತರ ಪ್ರದೇಶದ ಕಾನ್ಪುರದ ದರಿಯಾಪುರ ಗ್ರಾಮದ ನಿವಾಸಿ ತನ್ನದೇ ಗ್ರಾಮದ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಮಹಿಳೆಯ ಪೊಷಕರಿಗೆ ಈ ವಿಷಯ ತಿಳಿಯುತ್ತಿದಂತೆಯೇ ಆಕೆಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮಹಿಳೆಯ ಮದುವೆಯ ನಂತರವೂ ಸಹ ವಿವಾಹಿತ ಚಂಪಿ ಆಗಾಗ್ಗೆ ತನ್ನ ಮಾಜಿ ಪ್ರೆಯಸಿ ಹಾಗು ವಿವಾಹಿತೆಯನ್ನು ಭೇಟಿಯಾಗುತ್ತಿದ್ದ, ಅಷ್ಟೆ ಅಲ್ಲದೆ ಪ್ರೆಯಸಿಗೆ ತನ್ನೊಂದಿಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ.

ಇದನ್ನು ಓದಿ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್‌ನಲ್ಲಿ Engineer ಹತ್ಯೆ.

ಮಾಜಿ ಪ್ರೇಯಸಿ ಕುಟುಂಬದ ಸಲುವಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಸೋಮವಾರ ಮಧ್ಯಾಹ್ನ ಸಮೀಪದ ಕೆರೆಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಮಾಜಿ ಪ್ರಿಯಕರ ಚಂಪಿ, ಒಂಟಿಯಾಗಿರುವ ಆಕೆಯನ್ನು ಆಕೆಯನ್ನು ಭೇಟಿ ಮಾಡಿ ಮಾತನಾಡಿಸಲು ಯತ್ನಿಸಿದ್ದಾನೆ.

ಆದರೆ ಮಹಿಳೆ ಅಂದರೆ ಮಾಜಿ ಗೆಳತಿ ಆತನೊಂದಿಗೆ ಮಾತನಾಡಲು ಒಪ್ಪದಿದ್ದಾಗ ಚಂಪಿ ಆಕೆಯನ್ನು ಬಲವಂತವಾಗಿ ಹಿಡಿದು ಚುಂಬಿಸಲು (Kiss) ಮುಂದಾಗಿದ್ದಾನೆ. ಆದರೆ ಪ್ರೇಯಸಿ ಇಷ್ಟವಿರದ ಕಾರಣ ಹಿಂದಕ್ಕೆ ಸರಿಯಲು ಮುಂದಾಗಿದ್ದಾಳೆ.

ಆದರೆ ಮಾಜಿ ಪ್ರಿಯಕರ ಆಕೆಯನ್ನು ಬಲವಂತಾಗಿ ತಬ್ಬಿಕೊಂಡು ಚುಂಬಿಸಲು (Kiss) ಯತ್ನಿಸುತ್ತಿದಂತೆಯೇ ಮಹಿಳೆ (ಪ್ರೇಯಸಿ) ಬಿಡಿಸಿಕೊಳ್ಳಲು ಸಾಧ್ಯವಾಗದೇ ಆತನ ನಾಲಿಗೆಯನ್ನೇ ತನ್ನ ಹಲ್ಲುಗಳಿಂದ ಕತ್ತರಿಸಿ ಹಾಕಿದ್ದಾಳೆ.

ಮುತ್ತು (Kiss) ಕೊಡುವಾಗ ಹುಲ್ಲುಗಳಿಂದ ನಾಲಿಗೆ ಕತ್ತರಿಸಿದ ಪರಿಣಾಮ ನೋವಿನಿಂದ ಚಂಪಿ ಜೋರಾಗಿ ಚಿರಾಡಿದ್ದಾನೆ. ಆತನ ಚಿರಾಟ ಕೇಳಿದ ಸ್ಥಳಿಯರು ಸ್ಥಳಕ್ಕಾಗಮಿಸಿ ನೋಡಿದಾಗ, ಆತ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!

ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಪ್ರಕರಣವನ್ನು ದೃಢಪಡಿಸಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

“ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಹಾರ್ವರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯು ಕಂಡು ಹಿಡಿದಿರುವಂತೆ, ನಾವು ರಾತ್ರಿ (Night) ಸಮಯದಲ್ಲಿ ಬಳಸುವ ಸಣ್ಣ ಪ್ರಮಾಣದ ಕೃತಕ ಬೆಳಕು (Artificial light) ಕೂಡ ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಆಗಬಹುದು.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೃದಯಕ್ಕೆ ಹಾನಿಕರವಾಗುವಂತೆ, ಬೆಳಕಿನ ಮಾಲಿನ್ಯವೂ ಹೃದಯದ ಸ್ತರವನ್ನು ಗಂಭೀರವಾಗಿ ಪ್ರಭಾವಿಸುತ್ತದೆ ಎಂದು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ.

ಡಾ. ಅಬೋಹಾಶೆಮ್ ಅವರ ತಂಡವು ಹತ್ತು ವರ್ಷಗಳ ಅವಧಿಯಲ್ಲಿ 466 ಆರೋಗ್ಯವಂತ ವ್ಯಕ್ತಿಗಳ ಮೇಲೆ ಈ ಅಧ್ಯಯನ ನಡೆಸಿದ್ದು, ರಾತ್ರಿ (Night) ಬೆಳಕಿಗೆ ಹೆಚ್ಚು ಒಡ್ಡಿಕೊಳ್ಳುವವರಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಗಮನಿಸಿದ್ದಾರೆ:

ಇದನ್ನು ಓದಿ : ರಾಜ್ಯದಲ್ಲಿ ಚಳಿ ಜೊತೆ ಮತ್ತೆ ಮಳೆ – ಮುಂದಿನ 5 ದಿನಗಳ Weather ಮುನ್ಸೂಚನೆ ಬಿಡುಗಡೆ.
  • ಮಿದುಳಿನ ಒತ್ತಡ : ರಾತ್ರಿ (Night) ಬೆಳಕಿಗೆ ಒಡ್ಡಿಕೊಳ್ಳುವವರು ಮೆದುಳಿನಲ್ಲಿ ಒತ್ತಡದ ಚಟುವಟಿಕೆ ಹೆಚ್ಚಾಗುತ್ತವೆ.
  • ಅಪಧಮನಿಗಳಲ್ಲಿ ಉರಿಯೂತ : ಮೆದುಳಿನ ಒತ್ತಡವು ರಕ್ತನಾಳಗಳಲ್ಲಿ ಉರಿಯೂತವನ್ನು ಉಂಟುಮಾಡುವ ಪ್ರತಿರಕ್ಷಣಾ ಪ್ರತಿಕ್ರಿಯೆ (Immune response) ಯನ್ನು ಪ್ರಚೋದಿಸುತ್ತದೆ. ಇದು ಕಾಲಾನುಕ್ರಮದಲ್ಲಿ ಅಪಧಮನಿಗಳ ಗಟ್ಟಿಯಾಗುವಿಕೆಗೆ ಕಾರಣವಾಗುತ್ತದೆ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.
ಎಷ್ಟು ಅಪಾಯಕಾರಿ?

ಅಧ್ಯಯನದ ಪ್ರಕಾರ, ರಾತ್ರಿ (Night) ಬೆಳಕಿಗೆ ಹೆಚ್ಚಿನ ಒತ್ತಡವು ಐದು ವರ್ಷಗಳಲ್ಲಿ ಹೃದ್ರೋಗದ ಅಪಾಯವನ್ನು ಸುಮಾರು 35% ಹೆಚ್ಚಿಸುತ್ತದೆ. ಕಡಿಮೆ ಆದಾಯದ ಅಥವಾ ದಟ್ಟಣೆಯ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಈ ಅಪಾಯ ಹೆಚ್ಚು ಕಂಡುಬಂದಿದೆ.

ಇದನ್ನು ಓದಿ : Winter ನಲ್ಲಿ ಈ ಸಣ್ಣ ತಪ್ಪೇ ಬಾತ್‌ ರೂಮಿನಲ್ಲಿ ಹಠಾತ್‌ ಸಾವಿಗೆ ಕಾರಣ.!
ರಾತ್ರಿ (Night) ಬೆಳಕು ನಿದ್ರೆ ಮೇಲೆ ಪರಿಣಾಮ :

ಕೃತಕ ಬೆಳಕಿನ ಉಲ್ಲಾಸ ಹೃದಯಕ್ಕಲ್ಲ, ನಮ್ಮ ನಿದ್ರೆ-ಎಚ್ಚರ ಚಕ್ರವನ್ನೂ ಅಡ್ಡಿಪಡಿಸುತ್ತದೆ. ಈ ಕಾರಣದಿಂದ ಕಳಪೆ ನಿದ್ರೆ ಮತ್ತು ನಿದ್ರಾಹೀನತೆ ಉಂಟಾಗಬಹುದು.

ಆಲ್ಜೈಮರ್ಸ್ ಅಪಾಯ :

ಹಿಂದಿನ ಅಧ್ಯಯನಗಳು ತೋರಿಸುವಂತೆ ವಯಸ್ಸಾದವರಲ್ಲಿ ರಾತ್ರಿ (Night) ಯಲ್ಲಿ ಪ್ರಕಾಶಮಾನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಆಲ್ಜೈಮರ್ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ.

ಬೆಳಕಿನ ಮಾಲಿನ್ಯವನ್ನು ಕಡಿಮೆ ಮಾಡಲು ಸುಲಭ ಮಾರ್ಗಗಳು :
  • ಮಲಗುವ ಕೋಣೆಯನ್ನು ಕತ್ತಲೆಯಾಗಿ ಮಾಡುವುದು : ಸಾಧ್ಯವಾದಷ್ಟು ಕತ್ತಲೆ ಇರಿಸಿಕೊಳ್ಳಿ.
  • ಫೋನ್, ಟಿವಿ ಬಳಕೆ ತಪ್ಪಿಸು : ಮಲಗುವ ಮುನ್ನ ಡಿವೈಸ್‌ಗಳಿಂದ ದೂರವಿರಿ.
  • ಬ್ಲ್ಯಾಕೌಟ್ ಕರ್ಟನ್‌ಗಳು ಅಥವಾ ಸ್ಲೀಪ್ ಮಾಸ್ಕ್ ಬಳಸಿ : ಹೊರಗಿನ ಬೆಳಕನ್ನು ತಡೆಯಿರಿ.
ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಡಾ. ಅಬೋಹಾಶೆಮ್ ಪ್ರಕಾರ, “ಬೆಳಕಿನ ಮಾಲಿನ್ಯವು ಕೇವಲ ಅಸ್ವಸ್ಥತೆ ಅಲ್ಲ, ಇದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತಿದೆ. ಅದನ್ನು ತಡೆಯುವುದು ಬಹಳ ಮುಖ್ಯ.”

Disclaimer:
ಈ ಲೇಖನದಲ್ಲಿ ನೀಡಿರುವ ಮಾಹಿತಿ ಕೇವಲ ಸಾಮಾನ್ಯ ಶೈಕ್ಷಣಿಕ ಮತ್ತು ಜಾಗೃತಿ ಉದ್ದೇಶಕ್ಕಾಗಿ ಮಾತ್ರ. ಇದು ವೈದ್ಯಕೀಯ ಸಲಹೆ, Diagnosis ಅಥವಾ ಚಿಕಿತ್ಸೆಗಾಗಿ ಪರಿಗಣಿಸಬಾರದು. ಹೃದಯ, ನಿದ್ರೆ ಅಥವಾ ಯಾವುದೇ ಆರೋಗ್ಯ ಸಮಸ್ಯೆಗಳಿಗಾಗಿ ವೈದ್ಯಕೀಯ ಸಲಹೆ ಪಡೆಯಲು ಪರಾಮರ್ಶಿತ ವೈದ್ಯರನ್ನು ಸಂಪರ್ಕಿಸಿ. ಈ ಲೇಖನದ ಮಾಹಿತಿಯನ್ನು ಜನಸ್ಪಂದನ ನ್ಯೂಸ್‌ ದೃಢಪಡಿಸಿಲ್ಲ.


ದೇವಸ್ಥಾನದಲ್ಲಿ ನಮಸ್ಕರಿಸುವಾಗ ಮಗಳ ಮೇಲೆ ಮಚ್ಚು ಬೀಸಿದ Mother.

mother-attacks-daughter-worshipping-at-temple

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸಂಪಿಗೆಹಳ್ಳಿ ಪ್ರದೇಶದಲ್ಲಿ ಭೀಕರ ಘಟನೆ ಸಂಭವಿಸಿದೆ. ತಾಯಿ (Mother) ತನ್ನ 22 ವರ್ಷದ ಮಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಪೋಲೀಸ್ ವರದಿಗಳ ಪ್ರಕಾರ, ಹಲ್ಲೆಗೆ ಒಳಗಾದ ಯುವತಿಯನ್ನು ರಮ್ಯಾ ಎಂದು ಗುರುತಿಸಲಾಗಿದೆ. ರಮ್ಯಾ ಕೆಲವು ವರ್ಷಗಳ ಹಿಂದೆ ಸೋಮಶೇಖರ್ ಎಂಬಾತನೊಂದಿಗೆ ಮದುವೆಯಾದಿದ್ದು, ಇಬ್ಬರೂ ಆನೇಕಲ್‌ನಲ್ಲಿ ಎರಡು ಮಕ್ಕಳೊಡನೆ ವಾಸವಾಗಿದ್ದರು.

ಇನ್ನು ಸಣ್ಣ ಗಲಾಟೆಯಾದರೂ ಸಹ ರಮ್ಯಾ ತನ್ನ ಪತಿ – ಮಕ್ಕಳನ್ನು ಬಿಟ್ಟು ತವರು ಮನೆಗೆ ಓಡಿ ಬರುತ್ತಿದ್ದಳು. ಈ ನಡುವೆ ರಮ್ಯಾ ಮೂರು ದಿನಗಳ ಹಿಂದೆ ತನ್ನ ಎರಡು ಮಕ್ಕಳಿಗೆ ಅರಾಮ ಇಲ್ಲದ ಹಿನ್ನಲೆಯಲ್ಲಿ ಮತ್ತು ತನಗೂ ಆರೋಗ್ಯ ಸರಿ ಇಲ್ಲದರಿಂದ ಪತಿಯ ಜೊತೆ ತಾಯಿ (Mother) ಮನೆಗೆ ಬಂದಿದ್ದಾಳೆ.

ಇದನ್ನು ಓದಿ : Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಪದೇ ಪದೇ ತನ್ನ ಮಗಳು ತವರು ಮನೆಗೆ ಬರುತ್ತಿರುವುದರಿಂದ ಸಿಟ್ಟಾದ ತಾಯಿ (Mother) ಸರೋಜಮ್ಮ, ಮಗಳ ಜೊತೆ ಜಗಳ ಮಾಡಿದ್ದಾರೆ. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅಮವಾಸೆ ಹಿನ್ನೆಲೆಯಲ್ಲಿ ಮಗಳನ್ನು ಮಾತ್ರ ಪೂಜೆಗೆ ಹೋಗೋಣ ಎಂದು ಕರೆದುಕೊಂಡು ಮನೆಯಿಂದ ಸ್ವಲ್ಪವೇ ದೂರ ಇರುವ ದೇವಸ್ಥಾನಕ್ಕೆ ಬಂದಿದ್ದಾರೆ.

ತಾಯಿ (Mother) ಸರೋಜಮ್ಮ ತನ್ನ ಮಗಳ ಜೊತೆಗೆ ಪೂಜೆ ವಸ್ತು ಹಾಗೂ ಮಚ್ಚಿನ ಸಮೇತ ದೇವಸ್ಥಾನ ಬಂದಿದ್ದಾರೆ. ಇದನ್ನೂ ನೋಡಿದ ದೇವಸ್ಥಾನದ (Temple) ಹತ್ತಿರದ ಮನೆಯವರು ಏನಾಗುತ್ತಿದೆ ಎಂದು ನೋಡಲು ಬಂದಿದ್ದಾರೆ. ಜನರನ್ನು ನೋಡಿದ ಸರೋಜಮ್ಮ ಸಿಟ್ಟಾಗಿ ಎಲ್ಲರಿಗೂ ಬೈದು ವಾಪಸ್ ಕಳುಹಿಸಿದ್ದಾಳೆ.

ಸರೋಜಮ್ಮ ಸಿಟ್ಟಾಗಿ ಎಲ್ಲರನ್ನು ಬೈದ ಹಿನ್ನಲೆಯಲ್ಲಿ ಎಲ್ಲರೂ ಹೋದ ಮೇಲೆ ಏನೋ ಪೂಜೆ ಮಾಡಿ, ಮಗಳಿಗೆ ನಮಸ್ಕಾರ ಮಾಡುವಂತೆ ತಿಳಿಸಿದ್ದಾರೆ. ತಾಯಿ (Mother) ಮಾತಿನಂತೆ ಮಗಳು ರಮ್ಯಾ ತಲೆಬಾಗಿ ನಮಸ್ಕರಿಸುವಾಗ ಅವಳ ಕುತ್ತಿಗೆಯ ಭಾಗಕ್ಕೆ ತಾಯಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಮಗಳ ಕುತ್ತಿಗೆಯನ್ನು ಮಚ್ಚಿನಿಂದ ಕತ್ತರಿಸುತ್ತಿದಂತೆಯೇ ತಾಯಿ (Mother) ದೇವಸ್ಥಾನದಿಂದ ಪರಾರಿಯಾಗಿದ್ದಾರೆ. ಈ ಕೃತ್ಯದಿಂದ ತಾಯಿ ತನ್ನ ಮಗಳನ್ನೇ ನರಬಲಿ ಕೊಡೊದಕ್ಕೆ ಮುಂದಾಗಿದ್ದಾಳಾ ಎಂಬ ಅನುಮಾನ ಮೂಡತೊಡಗಿದೆ.

ಇನ್ನು ಮಚ್ಚಿನಿಂದ ಗಂಭೀರವಾದ ಗಾಯಗೊಂಡ ರಮ್ಯಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಸದ್ಯ ಸ್ಥಳ ಮಹಜರು ನಡೆಸಿರುವ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಸರೋಜಮ್ಮಗಾಗಿ ಹುಡುಕಾಟ ನಡೆಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ದೇವಸ್ಥಾನದಲ್ಲಿ ನಮಸ್ಕರಿಸುವಾಗ ಮಗಳ ಮೇಲೆ ಮಚ್ಚು ಬೀಸಿದ Mother.

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸಂಪಿಗೆಹಳ್ಳಿ ಪ್ರದೇಶದಲ್ಲಿ ಭೀಕರ ಘಟನೆ ಸಂಭವಿಸಿದೆ. ತಾಯಿ (Mother) ತನ್ನ 22 ವರ್ಷದ ಮಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಪೋಲೀಸ್ ವರದಿಗಳ ಪ್ರಕಾರ, ಹಲ್ಲೆಗೆ ಒಳಗಾದ ಯುವತಿಯನ್ನು ರಮ್ಯಾ ಎಂದು ಗುರುತಿಸಲಾಗಿದೆ. ರಮ್ಯಾ ಕೆಲವು ವರ್ಷಗಳ ಹಿಂದೆ ಸೋಮಶೇಖರ್ ಎಂಬಾತನೊಂದಿಗೆ ಮದುವೆಯಾದಿದ್ದು, ಇಬ್ಬರೂ ಆನೇಕಲ್‌ನಲ್ಲಿ ಎರಡು ಮಕ್ಕಳೊಡನೆ ವಾಸವಾಗಿದ್ದರು.

ಇನ್ನು ಸಣ್ಣ ಗಲಾಟೆಯಾದರೂ ಸಹ ರಮ್ಯಾ ತನ್ನ ಪತಿ – ಮಕ್ಕಳನ್ನು ಬಿಟ್ಟು ತವರು ಮನೆಗೆ ಓಡಿ ಬರುತ್ತಿದ್ದಳು. ಈ ನಡುವೆ ರಮ್ಯಾ ಮೂರು ದಿನಗಳ ಹಿಂದೆ ತನ್ನ ಎರಡು ಮಕ್ಕಳಿಗೆ ಅರಾಮ ಇಲ್ಲದ ಹಿನ್ನಲೆಯಲ್ಲಿ ಮತ್ತು ತನಗೂ ಆರೋಗ್ಯ ಸರಿ ಇಲ್ಲದರಿಂದ ಪತಿಯ ಜೊತೆ ತಾಯಿ (Mother) ಮನೆಗೆ ಬಂದಿದ್ದಾಳೆ.

ಇದನ್ನು ಓದಿ : Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಪದೇ ಪದೇ ತನ್ನ ಮಗಳು ತವರು ಮನೆಗೆ ಬರುತ್ತಿರುವುದರಿಂದ ಸಿಟ್ಟಾದ ತಾಯಿ (Mother) ಸರೋಜಮ್ಮ, ಮಗಳ ಜೊತೆ ಜಗಳ ಮಾಡಿದ್ದಾರೆ. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅಮವಾಸೆ ಹಿನ್ನೆಲೆಯಲ್ಲಿ ಮಗಳನ್ನು ಮಾತ್ರ ಪೂಜೆಗೆ ಹೋಗೋಣ ಎಂದು ಕರೆದುಕೊಂಡು ಮನೆಯಿಂದ ಸ್ವಲ್ಪವೇ ದೂರ ಇರುವ ದೇವಸ್ಥಾನಕ್ಕೆ ಬಂದಿದ್ದಾರೆ.

ತಾಯಿ (Mother) ಸರೋಜಮ್ಮ ತನ್ನ ಮಗಳ ಜೊತೆಗೆ ಪೂಜೆ ವಸ್ತು ಹಾಗೂ ಮಚ್ಚಿನ ಸಮೇತ ದೇವಸ್ಥಾನ ಬಂದಿದ್ದಾರೆ. ಇದನ್ನೂ ನೋಡಿದ ದೇವಸ್ಥಾನದ (Temple) ಹತ್ತಿರದ ಮನೆಯವರು ಏನಾಗುತ್ತಿದೆ ಎಂದು ನೋಡಲು ಬಂದಿದ್ದಾರೆ. ಜನರನ್ನು ನೋಡಿದ ಸರೋಜಮ್ಮ ಸಿಟ್ಟಾಗಿ ಎಲ್ಲರಿಗೂ ಬೈದು ವಾಪಸ್ ಕಳುಹಿಸಿದ್ದಾಳೆ.

ಸರೋಜಮ್ಮ ಸಿಟ್ಟಾಗಿ ಎಲ್ಲರನ್ನು ಬೈದ ಹಿನ್ನಲೆಯಲ್ಲಿ ಎಲ್ಲರೂ ಹೋದ ಮೇಲೆ ಏನೋ ಪೂಜೆ ಮಾಡಿ, ಮಗಳಿಗೆ ನಮಸ್ಕಾರ ಮಾಡುವಂತೆ ತಿಳಿಸಿದ್ದಾರೆ. ತಾಯಿ (Mother) ಮಾತಿನಂತೆ ಮಗಳು ರಮ್ಯಾ ತಲೆಬಾಗಿ ನಮಸ್ಕರಿಸುವಾಗ ಅವಳ ಕುತ್ತಿಗೆಯ ಭಾಗಕ್ಕೆ ತಾಯಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಮಗಳ ಕುತ್ತಿಗೆಯನ್ನು ಮಚ್ಚಿನಿಂದ ಕತ್ತರಿಸುತ್ತಿದಂತೆಯೇ ತಾಯಿ (Mother) ದೇವಸ್ಥಾನದಿಂದ ಪರಾರಿಯಾಗಿದ್ದಾರೆ. ಈ ಕೃತ್ಯದಿಂದ ತಾಯಿ ತನ್ನ ಮಗಳನ್ನೇ ನರಬಲಿ ಕೊಡೊದಕ್ಕೆ ಮುಂದಾಗಿದ್ದಾಳಾ ಎಂಬ ಅನುಮಾನ ಮೂಡತೊಡಗಿದೆ.

ಇನ್ನು ಮಚ್ಚಿನಿಂದ ಗಂಭೀರವಾದ ಗಾಯಗೊಂಡ ರಮ್ಯಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಸದ್ಯ ಸ್ಥಳ ಮಹಜರು ನಡೆಸಿರುವ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಸರೋಜಮ್ಮಗಾಗಿ ಹುಡುಕಾಟ ನಡೆಸಿದ್ದಾರೆ.


Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

kiss-lover-tongue-bite-kanpur-incident

ಜನಸ್ಪಂದನ ನ್ಯೂಸ್‌, ಕಾನ್ಪುರ್‌ (ಉ.ಪ್ರ) : ಓರ್ವ ಮಾಜಿ ಪ್ರಿಯಕರ ತನ್ನ ಮಾಜಿ ಪ್ರೆಯಸಿಗೆ ಬಲವಂತವಾಗಿ ಮುತ್ತು (Kiss) ಕೊಡುವಾಗ ಕೋಪಗೊಂಡ ಪ್ರೇಯಸಿ ಆತನ ನಾಲಿಗೆಯನ್ನೇ ಕಚ್ಚಿ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ಉಂಟುಮಾಡಿದೆ. ಇಲ್ಲಿ ಪ್ರೇಯಸಿ ಮತ್ತು ಆಕೆಯ ಮಾಜಿ ಪ್ರಿಯಕರ ಇಬ್ಬರೂ ವಿವಾಹಿತರಾಗಿದ್ದಾರೆ.

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.

ಪ್ರೇಯಸಿ, ಮುತ್ತು (Kiss) ಕೊಡುವಾಗ ಪ್ರಿಯಕರ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ಹಾಕಿರುವ ಪರಿಣಾಮ ಬಾಯಿಂದ ರಕ್ತಸ್ರಾವವಾಗುತ್ತಲೇ ಆತ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ದೌಡಾಯಿಸಿ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿನ್ನಲೆ :

35 ವರ್ಷದ ವಿವಾಹಿತ ಚಂಪಿ ಎಂಬ ಉತ್ತರ ಪ್ರದೇಶದ ಕಾನ್ಪುರದ ದರಿಯಾಪುರ ಗ್ರಾಮದ ನಿವಾಸಿ ತನ್ನದೇ ಗ್ರಾಮದ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಮಹಿಳೆಯ ಪೊಷಕರಿಗೆ ಈ ವಿಷಯ ತಿಳಿಯುತ್ತಿದಂತೆಯೇ ಆಕೆಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮಹಿಳೆಯ ಮದುವೆಯ ನಂತರವೂ ಸಹ ವಿವಾಹಿತ ಚಂಪಿ ಆಗಾಗ್ಗೆ ತನ್ನ ಮಾಜಿ ಪ್ರೆಯಸಿ ಹಾಗು ವಿವಾಹಿತೆಯನ್ನು ಭೇಟಿಯಾಗುತ್ತಿದ್ದ, ಅಷ್ಟೆ ಅಲ್ಲದೆ ಪ್ರೆಯಸಿಗೆ ತನ್ನೊಂದಿಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ.

ಇದನ್ನು ಓದಿ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್‌ನಲ್ಲಿ Engineer ಹತ್ಯೆ.

ಮಾಜಿ ಪ್ರೇಯಸಿ ಕುಟುಂಬದ ಸಲುವಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಸೋಮವಾರ ಮಧ್ಯಾಹ್ನ ಸಮೀಪದ ಕೆರೆಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಮಾಜಿ ಪ್ರಿಯಕರ ಚಂಪಿ, ಒಂಟಿಯಾಗಿರುವ ಆಕೆಯನ್ನು ಆಕೆಯನ್ನು ಭೇಟಿ ಮಾಡಿ ಮಾತನಾಡಿಸಲು ಯತ್ನಿಸಿದ್ದಾನೆ.

ಆದರೆ ಮಹಿಳೆ ಅಂದರೆ ಮಾಜಿ ಗೆಳತಿ ಆತನೊಂದಿಗೆ ಮಾತನಾಡಲು ಒಪ್ಪದಿದ್ದಾಗ ಚಂಪಿ ಆಕೆಯನ್ನು ಬಲವಂತವಾಗಿ ಹಿಡಿದು ಚುಂಬಿಸಲು (Kiss) ಮುಂದಾಗಿದ್ದಾನೆ. ಆದರೆ ಪ್ರೇಯಸಿ ಇಷ್ಟವಿರದ ಕಾರಣ ಹಿಂದಕ್ಕೆ ಸರಿಯಲು ಮುಂದಾಗಿದ್ದಾಳೆ.

ಆದರೆ ಮಾಜಿ ಪ್ರಿಯಕರ ಆಕೆಯನ್ನು ಬಲವಂತಾಗಿ ತಬ್ಬಿಕೊಂಡು ಚುಂಬಿಸಲು (Kiss) ಯತ್ನಿಸುತ್ತಿದಂತೆಯೇ ಮಹಿಳೆ (ಪ್ರೇಯಸಿ) ಬಿಡಿಸಿಕೊಳ್ಳಲು ಸಾಧ್ಯವಾಗದೇ ಆತನ ನಾಲಿಗೆಯನ್ನೇ ತನ್ನ ಹಲ್ಲುಗಳಿಂದ ಕತ್ತರಿಸಿ ಹಾಕಿದ್ದಾಳೆ.

ಮುತ್ತು (Kiss) ಕೊಡುವಾಗ ಹುಲ್ಲುಗಳಿಂದ ನಾಲಿಗೆ ಕತ್ತರಿಸಿದ ಪರಿಣಾಮ ನೋವಿನಿಂದ ಚಂಪಿ ಜೋರಾಗಿ ಚಿರಾಡಿದ್ದಾನೆ. ಆತನ ಚಿರಾಟ ಕೇಳಿದ ಸ್ಥಳಿಯರು ಸ್ಥಳಕ್ಕಾಗಮಿಸಿ ನೋಡಿದಾಗ, ಆತ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!

ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಪ್ರಕರಣವನ್ನು ದೃಢಪಡಿಸಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

0

ಜನಸ್ಪಂದನ ನ್ಯೂಸ್‌, ಕಾನ್ಪುರ್‌ (ಉ.ಪ್ರ) : ಓರ್ವ ಮಾಜಿ ಪ್ರಿಯಕರ ತನ್ನ ಮಾಜಿ ಪ್ರೆಯಸಿಗೆ ಬಲವಂತವಾಗಿ ಮುತ್ತು (Kiss) ಕೊಡುವಾಗ ಕೋಪಗೊಂಡ ಪ್ರೇಯಸಿ ಆತನ ನಾಲಿಗೆಯನ್ನೇ ಕಚ್ಚಿ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ಉಂಟುಮಾಡಿದೆ. ಇಲ್ಲಿ ಪ್ರೇಯಸಿ ಮತ್ತು ಆಕೆಯ ಮಾಜಿ ಪ್ರಿಯಕರ ಇಬ್ಬರೂ ವಿವಾಹಿತರಾಗಿದ್ದಾರೆ.

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.

ಪ್ರೇಯಸಿ, ಮುತ್ತು (Kiss) ಕೊಡುವಾಗ ಪ್ರಿಯಕರ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ಹಾಕಿರುವ ಪರಿಣಾಮ ಬಾಯಿಂದ ರಕ್ತಸ್ರಾವವಾಗುತ್ತಲೇ ಆತ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ದೌಡಾಯಿಸಿ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿನ್ನಲೆ :

35 ವರ್ಷದ ವಿವಾಹಿತ ಚಂಪಿ ಎಂಬ ಉತ್ತರ ಪ್ರದೇಶದ ಕಾನ್ಪುರದ ದರಿಯಾಪುರ ಗ್ರಾಮದ ನಿವಾಸಿ ತನ್ನದೇ ಗ್ರಾಮದ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಮಹಿಳೆಯ ಪೊಷಕರಿಗೆ ಈ ವಿಷಯ ತಿಳಿಯುತ್ತಿದಂತೆಯೇ ಆಕೆಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮಹಿಳೆಯ ಮದುವೆಯ ನಂತರವೂ ಸಹ ವಿವಾಹಿತ ಚಂಪಿ ಆಗಾಗ್ಗೆ ತನ್ನ ಮಾಜಿ ಪ್ರೆಯಸಿ ಹಾಗು ವಿವಾಹಿತೆಯನ್ನು ಭೇಟಿಯಾಗುತ್ತಿದ್ದ, ಅಷ್ಟೆ ಅಲ್ಲದೆ ಪ್ರೆಯಸಿಗೆ ತನ್ನೊಂದಿಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ.

ಇದನ್ನು ಓದಿ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್‌ನಲ್ಲಿ Engineer ಹತ್ಯೆ.

ಮಾಜಿ ಪ್ರೇಯಸಿ ಕುಟುಂಬದ ಸಲುವಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಸೋಮವಾರ ಮಧ್ಯಾಹ್ನ ಸಮೀಪದ ಕೆರೆಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಮಾಜಿ ಪ್ರಿಯಕರ ಚಂಪಿ, ಒಂಟಿಯಾಗಿರುವ ಆಕೆಯನ್ನು ಆಕೆಯನ್ನು ಭೇಟಿ ಮಾಡಿ ಮಾತನಾಡಿಸಲು ಯತ್ನಿಸಿದ್ದಾನೆ.

ಆದರೆ ಮಹಿಳೆ ಅಂದರೆ ಮಾಜಿ ಗೆಳತಿ ಆತನೊಂದಿಗೆ ಮಾತನಾಡಲು ಒಪ್ಪದಿದ್ದಾಗ ಚಂಪಿ ಆಕೆಯನ್ನು ಬಲವಂತವಾಗಿ ಹಿಡಿದು ಚುಂಬಿಸಲು (Kiss) ಮುಂದಾಗಿದ್ದಾನೆ. ಆದರೆ ಪ್ರೇಯಸಿ ಇಷ್ಟವಿರದ ಕಾರಣ ಹಿಂದಕ್ಕೆ ಸರಿಯಲು ಮುಂದಾಗಿದ್ದಾಳೆ.

ಆದರೆ ಮಾಜಿ ಪ್ರಿಯಕರ ಆಕೆಯನ್ನು ಬಲವಂತಾಗಿ ತಬ್ಬಿಕೊಂಡು ಚುಂಬಿಸಲು (Kiss) ಯತ್ನಿಸುತ್ತಿದಂತೆಯೇ ಮಹಿಳೆ (ಪ್ರೇಯಸಿ) ಬಿಡಿಸಿಕೊಳ್ಳಲು ಸಾಧ್ಯವಾಗದೇ ಆತನ ನಾಲಿಗೆಯನ್ನೇ ತನ್ನ ಹಲ್ಲುಗಳಿಂದ ಕತ್ತರಿಸಿ ಹಾಕಿದ್ದಾಳೆ.

ಮುತ್ತು (Kiss) ಕೊಡುವಾಗ ಹುಲ್ಲುಗಳಿಂದ ನಾಲಿಗೆ ಕತ್ತರಿಸಿದ ಪರಿಣಾಮ ನೋವಿನಿಂದ ಚಂಪಿ ಜೋರಾಗಿ ಚಿರಾಡಿದ್ದಾನೆ. ಆತನ ಚಿರಾಟ ಕೇಳಿದ ಸ್ಥಳಿಯರು ಸ್ಥಳಕ್ಕಾಗಮಿಸಿ ನೋಡಿದಾಗ, ಆತ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!

ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಪ್ರಕರಣವನ್ನು ದೃಢಪಡಿಸಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


ಪತ್ನಿಯನ್ನೇ ಜೂಜಾಟಕ್ಕೆ ಇಟ್ಟ Husband ; ಕುಟುಂಬಸ್ಥರು ಸೇರಿ 8 ಜನರಿಂದ ಅತ್ಯಾಚಾರ.

husband-places-wife-betting-8-member-rape

ಜನಸ್ಪಂದನ ನ್ಯೂಸ್‌, ಬಾಗ್‌ಪತ್ (ಉತ್ತರ ಪ್ರದೇಶ) : ಬಾಗ್‌ಪತ್ ಮೂಲದ ಪತ್ನಿಯೋರ್ವಳು ತನ್ನ ಪತಿ (Husband) ಹಾಗೂ ಪತಿಯ ಕುಟುಂಬ ಸದಸ್ಯರ ವಿರುದ್ಧ ತೀವ್ರ ಆರೋಪಗಳನ್ನು ಮಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಿಳೆ ಹೇಳುವಂತೆ, ಪತಿ (Husband) ಮದ್ಯಪಾನ ಮತ್ತು ಜೂಜಾಟದ ವ್ಯಸನಕ್ಕೆ ಒಳಗಾಗಿದ್ದು, ಮದುವೆಯಾದ ಕೂಡಲೇ ತನ್ನ ಮೇಲೆ ದೈಹಿಕ ಹಲ್ಲೆ ಮತ್ತು ಮಾನಸಿಕ ಹಿಂಸೆ ಕೊಡಲು ಆರಂಭಿಸಿದ್ದನು ಎಂದಿದ್ದಾರೆ.

ಅಕ್ಟೋಬರ್ 24, 2024 ರಂದು ಮೀರತ್ ನ ಖಿವಾಯ್ ಗ್ರಾಮದ ಡ್ಯಾನಿಶ್ ಅವರೊಂದಿಗೆ ಮದುವೆಯಾಗಿದ್ದ ಈ ಮಹಿಳೆ, ಮದುವೆ ಬಳಿಕ ಪತಿ ಮತ್ತು ಪತಿ (Husband) ಯ ಕುಟುಂಬ ಸದಸ್ಯರಿಂದ ದೈಹಿಕ ಹಿಂಸೆ ಮತ್ತು ಕಿರುಕುಳ ಎದುರಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ : ಮಹಿಳೆಗೆ ಬಲವಂತವಾಗಿ Drinks ಕುಡಿಸಿ ಸಾಮೂಹಿಕ ಅತ್ಯಾಚಾರ ; 4 ಜನರ ಬಂಧನ.

ಮಹಿಳೆ ಆರೋಪಿಸಿದಂತೆ, ಆಕೆಯ ಪತಿ (Husband) ಜೂಜಾಟದ ಸಮಯದಲ್ಲಿ ತನ್ನನ್ನು ಜೂಜುಕೋರರಿಗೆ ಪಣಕ್ಕಿಟ್ಟಿದ್ದನು. ಜೂಜಾಟದಲ್ಲಿ ಸೋತ ನಂತರ ತನ್ನ ಮೇಲೆ ಜೂಜುಕೋರರು ತಿಂಗಳುಗಟ್ಟಲೆ ಅತ್ಯಾಚಾರ, ಹಲ್ಲೆ, ಚಿತ್ರಹಿಂಸೆ ಮತ್ತು ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸಿದ್ದಾರೆ.

ಪತಿ (Husband) ಜೂಜಾಟದಲ್ಲಿ ಸೋತ ನಂತರ ಉಮೇಶ್ , ಮೋನು, ಅನ್ಶುಲ್, ಪತಿಯ ಅಣ್ಣ ಶಾಹಿದ್, ಅತ್ತಿಗೆಯ ಪತಿ ಶೌಕೀನ್ ಮತ್ತು ಮಾವ ಯಾಮಿನ್ ಸೇರಿ 8 ಮಂದಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಸಂತ್ರಸ್ತೆ ತಾವು ಗರ್ಭಿಣಿಯಾಗಿದ್ದಾಗ ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದು, ಬಳಿಕ ಕಾಲಿಗೆ ಆ್ಯಸಿಡ್ ಸುರಿಯಲು ಪ್ರಯತ್ನ ಮಾಡಿರುವ ಬಗ್ಗೆ ಆಕೆಯ ಹೇಳಿಕೆಯಲ್ಲಿ ಪ್ರಸ್ತುತವಾಗಿದೆ. ಈ ವೇಳೆ ಯಾರೋ ತಕ್ಷಣ ನೆರವಿಗೆ ಬಂದ ಹಿನ್ನಲೆಯಲ್ಲಿ ತಾನು ಬಚಾವಾಗಿದ್ದಾಗಿ ಅವರು ತಿಳಿಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಯಲ್ಲಿ ಕಂಬಳಿ ಹೊದ್ದು Couple ‘ಅಸಭ್ಯ ಕೃತ್ಯ’ ; ವಿಡಿಯೋ ವೈರಲ್‌ – ವಿವಾದ ಸೃಷ್ಟಿ.

ಮಹಿಳೆ ಈಗ ಬಾಗ್‌ಪತ್ ಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ ಮತ್ತು ಪ್ರಕರಣದ ಸಂಬಂಧ FIR ದಾಖಲಾಗಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು, ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಿ, ತಪ್ಪಿಗಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಯುರಿಕ್ ಆಸಿಡ್ (Uric-Acid) ಮಟ್ಟ ಹೆಚ್ಚಾಗುವುದರಿಂದ ಮೂಳೆಗಳು, ಮೊಣಕಾಲು, ಕೈ ಮತ್ತು ಹೆಬ್ಬೆರಳುಗಳಲ್ಲಿ ನೋವು ಮತ್ತು ಊತ ಕಾಣಿಸಿಕೊಳ್ಳಬಹುದು.

ಇದನ್ನು ಗಮನಿಸದೆ ಬಿಡುವುದರಿಂದ ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಈ ಸಂದರ್ಭದಲ್ಲಿ, ಆಹಾರ ಪದ್ಧತಿಯಲ್ಲಿ ಅಜ್ವೈನ್ ಸೇರಿಸುವುದು ಸಹಾಯಕವಾಗಿದೆ.

ಅಜ್ವೈನ್‌ನಲ್ಲಿ ಕ್ಯಾಲ್ಸಿಯಂ, ಥಯಾಮಿನ್, ರೈಬೋಫ್ಲಾವಿನ್, ಕಬ್ಬಿಣ, ನಿಯಾಸಿನ್ ಮತ್ತು ವಿವಿಧ ಖನಿಜಗಳು ಇರುವುದರಿಂದ ಇದು ಪೌಷ್ಟಿಕಾಂಶದಲ್ಲಿ ಸಮೃದ್ಧವಾಗಿದೆ. ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್ ಮತ್ತು ಫೈಬರ್ ಸಹ ಅಜ್ವೈನಿನಲ್ಲಿ ಲಭ್ಯವಿರುವುದರಿಂದ ದೇಹದ ಸಾಮಾನ್ಯ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ.

ಇದನ್ನು ಓದಿ : Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ಅಜ್ವೈನ್ ಸೇವಿಸುವ ವಿಧಾನಗಳು :
  1. ಅಜ್ವೈನ್ ನೀರು : ಒಂದು ಲೋಟ ನೀರಿಗೆ ಒಂದು ಚಮಚ ಅಜ್ವೈನ್ ಹಾಕಿ ಚೆನ್ನಾಗಿ ಕುದಿಸಿ, ನಂತರ ಗ್ಯಾಸ್‌ ಆಫ್ ಮಾಡಿ, ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಇದು ಯುರಿಕ್ ಆಸಿಡ್ (Uric-Acid) ಮಟ್ಟವನ್ನು ನಿಯಂತ್ರಿಸಲು ಮತ್ತು ಕೀಲು ನೋವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

  2. ಅಜ್ವೈನ್ ಹುರಿದು ಸೇವನೆ : ಹುರಿದ ಅಜ್ವೈನನ್ನು ನಿತ್ಯ ಕೆಲವೊಂದು ಪ್ರಮಾಣದಲ್ಲಿ ಸೇವಿಸುವುದರಿಂದ ಮೂಳೆ ನೋವು, ಮಂಡಿ ನೋವು ಇತ್ಯಾದಿಗಳಲ್ಲಿನ ಉಬಲ್ಲವನ್ನು ಕಡಿಮೆ ಮಾಡಬಹುದು.

ಇದನ್ನು ಓದಿ : “Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

ಅಜ್ವೈನ್ ನಿಯಮಿತ ಸೇವನೆ ಮತ್ತು ಸರಿಯಾದ ಜೀವನಶೈಲಿ ಪಾಲನೆಯಿಂದ ಯುರಿಕ್ ಆಸಿಡ್ (Uric-Acid) ಸಮಸ್ಯೆ ಹಾಗೂ ಸಂಬಂಧಿತ ನೋವುಗಳನ್ನು ನಿಯಂತ್ರಿಸಲು ಸಹಾಯವಾಗುತ್ತದೆ.

Disclaimer : ಈ ಲೇಖನದಲ್ಲಿ ನೀಡಿರುವ ಮಾಹಿತಿ ಕೇವಲ ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ. ಇದು ವೈದ್ಯಕೀಯ ಸಲಹೆ, ಚಿಕಿತ್ಸೆ ಅಥವಾ ಔಷಧಿ ಪ್ರತಿಷ್ಠಾನದ ಪರಿಗಣನೆ ಅಲ್ಲ. ಯುರಿಕ್ ಆಸಿಡ್ (Uric-Acid) , ಕಿಡ್ನಿ ಸ್ಟೋನ್ಸ್ ಅಥವಾ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಸಲಹೆಗಾಗಿ ಪ್ರೊಫೆಷನಲ್ ವೈದ್ಯರನ್ನು ಸಂಪರ್ಕಿಸಿ.


ಚಳಿಗಾಲದಲ್ಲಿ ಒಡೆಯುವ Heels ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ.!

ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಜನಸ್ಪಂದನ ನ್ಯೂಸ್‌, ಆರೋಗ್ಯ : ಸೌಂದರ್ಯವು ಕೇವಲ ಮುಖದ ಮೇಲೆ ಸೀಮಿತವಾಗಿರುವುದಿಲ್ಲ. ಕೈಕಾಲುಗಳು, ಪಾದಗಳು ಕೂಡ ಶರೀರದ ಸೌಂದರ್ಯಕ್ಕೆ ಮಹತ್ವ ನೀಡುತ್ತವೆ.

ಆದರೆ ಹೆಚ್ಚಿನವರು ಮುಖದ ಆರೈಕೆಗೆ ಹೆಚ್ಚು ಗಮನ ಕೊಡುವುದರಿಂದ ಪಾದಗಳ ಆರೈಕೆ ಅನಾಗರಿಕವಾಗಿ ಕಡೆಗಣಿಸಲಾಗುತ್ತದೆ. ಪರಿಣಾಮವಾಗಿ ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆ ಹೆಚ್ಚಾಗುತ್ತದೆ. ಒಡೆಯುವ ಹಿಮ್ಮಡಿ (Heels) ನೋವನ್ನುಂಟು ಮಾಡುತ್ತದೆ ಮತ್ತು ಪಾದದ ರೂಪವನ್ನು ಹಾಳು ಮಾಡಬಹುದು.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ಒಡೆಯುವ ಹಿಮ್ಮಡಿ (Heels) ಸಮಸ್ಯೆ ತಡೆಯಲು ಇಲ್ಲಿವೆ ಕೆಲವು ಸರಳ ಮನೆಮದ್ದು :
  1. ಬೆಚ್ಚಗಿನ ನೀರಿನ ನೆನೆಪ : ಪಾದಗಳನ್ನು 10 ನಿಮಿಷದ ಕಾಲ ಉಪ್ಪು ಮತ್ತು ನಿಂಬೆ ರಸ ಹಾಕಿದ ಬೆಚ್ಚಗಿನ ನೀರಿನಲ್ಲಿ ನೆನೆಸಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡುವುದು ಉತ್ತಮ.
  2. ಸ್ಕ್ರಬ್ ಮತ್ತು ಫುಟ್ ಕ್ರೀಮ್ : ಒಣ ಚರ್ಮವನ್ನು ನಿಧಾನವಾಗಿ ಸ್ಕ್ರಬ್ ಮಾಡಿ, ತಕ್ಷಣ ಫುಟ್ ಕ್ರೀಮ್ ಹಚ್ಚಿ. ನೈಸರ್ಗಿಕ ಸ್ಕ್ರಬ್ ಸಿದ್ಧಪಡಿಸಲು ಸಕ್ಕರೆ ಮತ್ತು ತೆಂಗಿನ ಎಣ್ಣೆ ಬಳಸಬಹುದು.
  3. ತೇವಾಂಶ ಹೆಚ್ಚಿಸಲು ಕ್ರೀಮ್ : ಶುಷ್ಕ ಚರ್ಮಕ್ಕೆ ವಿಶೇಷ ಫುಟ್ ಕ್ರೀಮ್ ಹಚ್ಚಿ. ಮಲಗುವ ಮೊದಲು ಪ್ರತಿದಿನ ರಾತ್ರಿ ಹಚ್ಚಿದರೆ ಉತ್ತಮ ಫಲಿತಾಂಶ ಸಿಗುತ್ತದೆ.
  4. ಐಲ್ ಮಸಾಜ್ : ತೆಂಗಿನ ಎಣ್ಣೆ, ತುಪ್ಪ, ಬಾದಾಮಿ ಎಣ್ಣೆ ಅಥವಾ ಎಳ್ಳಿನ ಎಣ್ಣೆಯಿಂದ ಪಾದವನ್ನು ಮಸಾಜ್ ಮಾಡಿ. ಇದು ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ತ್ವಚೆಯ ತೇವಾಂಶವನ್ನು ಕಾಯ್ದುಕೊಳ್ಳುತ್ತದೆ.
  5. ಪೆಟ್ರೋಲಿಯಂ ಜೆಲ್ಲಿ ಬಳಕೆ : ಹಿಮ್ಮಡಿ (Heels) ಬಿರುಕು ಬಿದ್ದ ಹಿಮ್ಮಡಿಗೆ ಪೆಟ್ರೋಲಿಯಂ ಜೆಲ್ಲಿ ಹಚ್ಚಿ, ರಾತ್ರಿ ಸಮಯದಲ್ಲಿ ಸಾಕ್ಸ್ ಹಾಕಿ ಮಲಗಿದರೆ ತೇವಾಂಶ ಲಾಕ್ ಆಗುತ್ತದೆ ಮತ್ತು ಚರ್ಮ ನೈರ್ಮಲ್ಯ ಪಡೆಯುತ್ತದೆ.
ಇದನ್ನು ಓದಿ : “Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

ಈ ಸುಲಭ ಮನೆಮದ್ದುಗಳನ್ನು ಅನುಸರಿಸುವುದರಿಂದ ಚಳಿಗಾಲದಲ್ಲಿ ಹಿಮ್ಮಡಿ (Heels) ಒಡೆಯುವ ಸಮಸ್ಯೆ ಕಡಿಮೆಯಾಗುತ್ತದೆ, ಪಾದಗಳು ಮೃದು, ಆರಾಮದಾಯಕವಾಗುತ್ತವೆ ಮತ್ತು ದೀರ್ಘಕಾಲ ಸೌಂದರ್ಯ ಮತ್ತು ಆರೋಗ್ಯ ಕಾಪಾಡಬಹುದು.

ಪತ್ನಿಯನ್ನೇ ಜೂಜಾಟಕ್ಕೆ ಇಟ್ಟ Husband ; ಕುಟುಂಬಸ್ಥರು ಸೇರಿ 8 ಜನರಿಂದ ಅತ್ಯಾಚಾರ.

0

ಜನಸ್ಪಂದನ ನ್ಯೂಸ್‌, ಬಾಗ್‌ಪತ್ (ಉತ್ತರ ಪ್ರದೇಶ) : ಬಾಗ್‌ಪತ್ ಮೂಲದ ಪತ್ನಿಯೋರ್ವಳು ತನ್ನ ಪತಿ (Husband) ಹಾಗೂ ಪತಿಯ ಕುಟುಂಬ ಸದಸ್ಯರ ವಿರುದ್ಧ ತೀವ್ರ ಆರೋಪಗಳನ್ನು ಮಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಿಳೆ ಹೇಳುವಂತೆ, ಪತಿ (Husband) ಮದ್ಯಪಾನ ಮತ್ತು ಜೂಜಾಟದ ವ್ಯಸನಕ್ಕೆ ಒಳಗಾಗಿದ್ದು, ಮದುವೆಯಾದ ಕೂಡಲೇ ತನ್ನ ಮೇಲೆ ದೈಹಿಕ ಹಲ್ಲೆ ಮತ್ತು ಮಾನಸಿಕ ಹಿಂಸೆ ಕೊಡಲು ಆರಂಭಿಸಿದ್ದನು ಎಂದಿದ್ದಾರೆ.

ಅಕ್ಟೋಬರ್ 24, 2024 ರಂದು ಮೀರತ್ ನ ಖಿವಾಯ್ ಗ್ರಾಮದ ಡ್ಯಾನಿಶ್ ಅವರೊಂದಿಗೆ ಮದುವೆಯಾಗಿದ್ದ ಈ ಮಹಿಳೆ, ಮದುವೆ ಬಳಿಕ ಪತಿ ಮತ್ತು ಪತಿ (Husband) ಯ ಕುಟುಂಬ ಸದಸ್ಯರಿಂದ ದೈಹಿಕ ಹಿಂಸೆ ಮತ್ತು ಕಿರುಕುಳ ಎದುರಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ : ಮಹಿಳೆಗೆ ಬಲವಂತವಾಗಿ Drinks ಕುಡಿಸಿ ಸಾಮೂಹಿಕ ಅತ್ಯಾಚಾರ ; 4 ಜನರ ಬಂಧನ.

ಮಹಿಳೆ ಆರೋಪಿಸಿದಂತೆ, ಆಕೆಯ ಪತಿ (Husband) ಜೂಜಾಟದ ಸಮಯದಲ್ಲಿ ತನ್ನನ್ನು ಜೂಜುಕೋರರಿಗೆ ಪಣಕ್ಕಿಟ್ಟಿದ್ದನು. ಜೂಜಾಟದಲ್ಲಿ ಸೋತ ನಂತರ ತನ್ನ ಮೇಲೆ ಜೂಜುಕೋರರು ತಿಂಗಳುಗಟ್ಟಲೆ ಅತ್ಯಾಚಾರ, ಹಲ್ಲೆ, ಚಿತ್ರಹಿಂಸೆ ಮತ್ತು ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸಿದ್ದಾರೆ.

ಪತಿ (Husband) ಜೂಜಾಟದಲ್ಲಿ ಸೋತ ನಂತರ ಉಮೇಶ್ , ಮೋನು, ಅನ್ಶುಲ್, ಪತಿಯ ಅಣ್ಣ ಶಾಹಿದ್, ಅತ್ತಿಗೆಯ ಪತಿ ಶೌಕೀನ್ ಮತ್ತು ಮಾವ ಯಾಮಿನ್ ಸೇರಿ 8 ಮಂದಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಸಂತ್ರಸ್ತೆ ತಾವು ಗರ್ಭಿಣಿಯಾಗಿದ್ದಾಗ ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದು, ಬಳಿಕ ಕಾಲಿಗೆ ಆ್ಯಸಿಡ್ ಸುರಿಯಲು ಪ್ರಯತ್ನ ಮಾಡಿರುವ ಬಗ್ಗೆ ಆಕೆಯ ಹೇಳಿಕೆಯಲ್ಲಿ ಪ್ರಸ್ತುತವಾಗಿದೆ. ಈ ವೇಳೆ ಯಾರೋ ತಕ್ಷಣ ನೆರವಿಗೆ ಬಂದ ಹಿನ್ನಲೆಯಲ್ಲಿ ತಾನು ಬಚಾವಾಗಿದ್ದಾಗಿ ಅವರು ತಿಳಿಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಯಲ್ಲಿ ಕಂಬಳಿ ಹೊದ್ದು Couple ‘ಅಸಭ್ಯ ಕೃತ್ಯ’ ; ವಿಡಿಯೋ ವೈರಲ್‌ – ವಿವಾದ ಸೃಷ್ಟಿ.

ಮಹಿಳೆ ಈಗ ಬಾಗ್‌ಪತ್ ಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ ಮತ್ತು ಪ್ರಕರಣದ ಸಂಬಂಧ FIR ದಾಖಲಾಗಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು, ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಿ, ತಪ್ಪಿಗಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.


ಮಹಿಳೆಗೆ ಬಲವಂತವಾಗಿ Drinks ಕುಡಿಸಿ ಸಾಮೂಹಿಕ ಅತ್ಯಾಚಾರ ; 4 ಜನರ ಬಂಧನ.

woman-forced-drinks-group-rape-four-arrested

ಜನಸ್ಪಂದನ ನ್ಯೂಸ್‌, ಯಲಬುರ್ಗಾ : ವಿಜಯನಗರ ಜಿಲ್ಲೆಯ ಹೊಸಪೇಟೆ ಮೂಲದ 36 ವರ್ಷದ ಮಹಿಳೆಯೊಂದರ ಮೇಲೆ ಗ್ರಾಮ ಒಂದರಲ್ಲಿ ಮತ್ತು ಬರಿಸುವ ಡ್ರಿಂಕ್ಸ್‌ (Drinks) ನಡೆದ ಅತ್ಯಾಚಾರ ಘಟನೆಗೆ ಸಂಬಂಧಿಸಿ ಯಲಬುರ್ಗಾ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಲಕ್ಷ್ಮಣ , ಬಸವರಾಜ, ಭೀಮಪ್ಪ ಮತ್ತು ಶಾಹಿಕುಮಾರ ಎಂದು ಪೊಲೀಸರು ತಿಳಿಸಿದ್ದರು.

ಮಹಿಳೆ ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಬಾಕಿ ಹಣವಿದ್ದುದರಿಂದ ಪರಿಚಯಸ್ಥನಾದ ಲಕ್ಷ್ಮಣ ಸಂತ್ರಸ್ತೆಯನ್ನು ಕುಷ್ಟಗಿಗೆ ಕರೆಸಿಕೊಂಡು, ನಂತರ ಇತರ ಮೂವರು ಆರೋಪಿಗಳ ಜೊತೆ ಸೇರಿ ಬೈಕ್‌ನಲ್ಲಿ ಗ್ರಾಮ ಒಂದರ ಕಡೆಗೆ ಕರೆದೊಯ್ದರು.

ಇದನ್ನು ಓದಿ : ಪೋಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿಗಳ ಕಾಲಿಗೆ Shot.

ಅಲ್ಲಿ ಅವರು ಮತ್ತು ಬರಿಸುವ ಜ್ಯೂಸ್ (Drinks) ಮತ್ತು ಇತರ ಪಾನೀಯ (Drinks) ಗಳನ್ನು ಬಲವಂತವಾಗಿ ಕುಡಿಸಿದರು. ನಂತರ ಪಾಳುಬಿದ್ದ ಮನೆಯೊಂದರಲ್ಲಿ ಮಹಿಳೆಗೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಸಂತ್ರಸ್ತೆಯನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸಂಬಂಧಿತ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದ್ದು, ಹೆಚ್ಚಿನ ಆರೋಪಿಗಳನ್ನು ಹಿಡಿಯಲು ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ತಿರುವಿನಲ್ಲಿ ಬಾಲಕನ ಮೇಲೆ ಹರಿದ Lorry ; ಮನಕಲಕುವ ವಿಡಿಯೋ ವೈರಲ್.!

ಸುರಕ್ಷತಾ ಸೂಚನೆ : ಅಧಿಕಾರಿಗಳು ನಾಗರಿಕರಿಗೆ ಯಾವುದೇ ಅನಿರೀಕ್ಷಿತ ಸ್ಥಳಗಳಲ್ಲಿ ಶಾರೀರಿಕ ಅಥವಾ ಪಾನೀಯ ಸಂಬಂಧಿತ ಅಪಾಯಗಳನ್ನು ತಪ್ಪಿಸಲು ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.

0

ಜನಸ್ಪಂದನ ನ್ಯೂಸ್‌, ಗುಂಟೂರು (ಆ.ಪ್ರ) : ಗುಂಟೂರಿನಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್‌ ಸವಾರನೋರ್ವ (Biker) ನರಳಿ ಪ್ರಾಣ ಬಿಟ್ಟ ಭಯಾನಕ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಇತ್ತೀಚೆಗೆ ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದ್ದು, ಅಪಘಾತದಿಂದ ಸಂಭವಿಸುವ ಸಾವಿನ ಪ್ರಮಾಣದ ಮೇಲೆ ಚಿಂತೆ ವ್ಯಕ್ತವಾಗಿದೆ. ಇದಕ್ಕೆ ಜೀವಂತ ಉದಾಹರಣೆ ಎಂಬಂತೆ ಗುಂಟೂರಿನಲ್ಲಿ ನಡೆದ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುತ್ತಿದೆ.

ವಿಡಿಯೋದಲ್ಲಿ ದೃಶ್ಯದಲ್ಲಿ ಕಂಡಂತೆ, ದ್ವಿಚಕ್ರ ವಾಹನ ಸವಾರನನ್ನು (Biker) ಲಾರಿಯನ್ನು ಹಿಂದಿಕ್ಕಲೂ ತಿರುವು ಹೊಡೆಯಲು ಪ್ರಯತ್ನಿಸುತ್ತಿದ್ದಾಗ ಬೃಹತ್ ಲಾರಿಗೆ ಢಿಕ್ಕಿ ಹೊಡೆದು ರಸ್ತೆ ಮೇಲೆ ಬಿದ್ದಿದ್ದಾನೆ. ಸವಾರ ರಸ್ತೆಗೆ ಬೀಳುತ್ತಿದಂತೆಯೇ ಲಾರಿಯ ಚಕ್ರದ ಅಡಿಗೆ ಸಿಲುಕಿದ್ದಾನೆ.

ಇದನ್ನು ಓದಿ : ಪೋಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿಗಳ ಕಾಲಿಗೆ Shot.

ಲಾರಿಯ ಚಕ್ರ ಸವಾರನ (Biker) ಮೇಲೆ ಹರಿಯುತ್ತಿದಂತೆಯೇ ಕ್ಷಣಗಳಲ್ಲಿಯೇ ಆತ ಪ್ರಾಣ ಕಳೆದುಕೊಂಡ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.

ವಿಚಿತ್ರವೆಂದರೆ, ಬೈಕ್ ಸವಾರನ (Biker) ಮೇಲೆ‌ ಲಾರಿ ಹರಿದ ಸ್ಥಳದಲ್ಲಿ ಸಾಕಷ್ಟು ಜನ ಸುತ್ತಾಡುತ್ತಿದ್ದರೂ ಸಹ, ಯಾರೂ ತಕ್ಷಣ ಸಹಾಯಕ್ಕೆ ಹೋಗದೆ ಏನು ನಡೆದೆ ಇಲ್ಲ, ಎನ್ನುವ ಭಾವನೆಯಲ್ಲಿ ಜನ ತಮ್ಮಷ್ಟಕ್ಕೆ ತಾವೇ ಹೋಗುವ ದೃಶ್ಯವೂ ವಿಡಿಯೋದಲ್ಲಿ ಕಾಣುತ್ತದೆ. ಈ ಜನರನ್ನು ನೋಡಿದರ ಇವರೆಲ್ಲರೂ ಮನುಷ್ಯತ್ವ ಮರೆತಂತೆ ಕಾಣುತ್ತದೆ.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ರಸ್ತೆ ಸುರಕ್ಷತೆ, ಸವಾರು (Biker) ಹೆಲ್ಮೆಟ್ ಬಳಸುವ ಅಗತ್ಯ ಮತ್ತು ಸಾರ್ವಜನಿಕ ಜಾಗೃತಿಯ ಮೇಲೆ ಚರ್ಚೆ ತೇಜಸ್ವಿ ಮಾಡುತ್ತಿದೆ.

ಇದನ್ನು ಓದಿ : “Safari ವೇಳೆ ಮಹಿಳೆಯ ಮೇಲೆ ಚಿರತೆಯ ದಾಳಿ ; ವಿಡಿಯೋ ವೈರಲ್!”

ಹವಾಮಾನ, ರಸ್ತೆ ತುರ್ತು ಪರಿಸ್ಥಿತಿ, ಮತ್ತು ಚಾಲನೆಯ ಎಚ್ಚರಿಕೆ ಇಲ್ಲದ ಕಾರಣಗಳೂ ಈ ಅಪಘಾತಗಳಿಗೆ ಕಾರಣವಾಗುತ್ತವೆ. ಪೊಲೀಸರು ಹಾಗೂ ಸಾರ್ವಜನಿಕರು, ರಸ್ತೆ ಮೇಲೆ ಸುರಕ್ಷಿತವಾಗಿ ಪ್ರಯಾಣಿಸುವುದರಲ್ಲಿ ಎಚ್ಚರಿಕೆ ವಹಿಸುವಂತೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

ವಿಡಿಯೋ :

https://twitter.com/i/status/1990645934137675839


ಬೆಂಗಳೂರು Water Board ದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಆಹ್ವಾನ.

bengaluru-water board-jobs-224-vacancies

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (Bengaluru Water Board) ಯು ತನ್ನ ಉಳಿಕೆ ಮೂಲದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಜರಾಗಬೇಕಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ಮಾತ್ರ ನಡೆಯಲಿದೆ.

Water Board ಖಾಲಿ ಹುದ್ದೆಗಳ ವಿವರ :
  • ಒಟ್ಟು ಹುದ್ದೆಗಳ ಸಂಖ್ಯೆ : 224
  • ಹುದ್ದೆಗಳ ಹೆಸರು : ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್, ಜೂನಿಯರ್ ಅಸಿಸ್ಟೆಂಟ್, ಮೆಷರ್ ರೀಡರ್, ಸೆಕೆಂಡ್ ಡಿವಿಷನ್ ಸ್ಟೋರ್ ಕೀಪರ್.
  • ಉದ್ಯೋಗ ಸ್ಥಳ : ಬೆಂಗಳೂರು.
ವೇತನ ಶ್ರೇಣಿ :
  • ರೂ. 27,750/- ರಿಂದ ರೂ. 1,15,460/- (ಮಾಸಿಕ)
ಇದನ್ನು ಓದಿ : KVS & NVS ನಲ್ಲಿ 14,937 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ.!
ವಿದ್ಯಾರ್ಹತೆ :
  • ಸಹಾಯಕ ಅಭಿಯಂತರರು (ಸಿವಿಲ್) – ಕೇಂದ್ರ/ರಾಜ್ಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ ಅಥವಾ ತತ್ಸಮಾನ.
  • ಸಹಾಯಕ ಅಭಿಯಂತರರು (ಎಲೆಕ್ಟ್ರಿಕಲ್) – ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ತಂತ್ರಜ್ಞಾನ ಅಥವಾ ತತ್ಸಮಾನ ಪದವಿ.
  • ಕಂಪ್ಯೂಟರ್ ಬೇಸಿಕ್ಸ್‌ನಲ್ಲಿ ಕನಿಷ್ಠ ಆರು ತಿಂಗಳ ಕೋರ್ಸ್ ಪೂರೈಸಿರಬೇಕು.
  • ಇತರೆ ಹುದ್ದೆಗಳಿಗಾಗಿ ಪಿಯುಸಿ, ಪದವಿ, ಡಿಪ್ಲೋಮೋ, BE, BTech ಮುಂತಾದ ವಿದ್ಯಾರ್ಹತೆ.
Water Board ಮುಖ್ಯ ಸೂಚನೆಗಳು :
  1. ಅರ್ಜಿ ಸಲ್ಲಿಸಲು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನಿಷ್ಠ ಶೇ. 50 ಅಂಕಗಳು ಬೇಕಾಗಿವೆ.
  2. ತಾಂತ್ರಿಕ ಹುದ್ದೆಗಳಿಗೆ ಕಂಪ್ಯೂಟರ್ ವ್ಯಾಸಂಗವನ್ನು ಪದವಿ/ಡಿಪ್ಲೋಮಾದಲ್ಲಿ ಕಲಿತಿರುವುದನ್ನು ಪರಿಗಣಿಸಲಾಗುವುದು.
  3. ಇತರ ಹುದ್ದೆಗಳಿಗೆ PU ಅಥವಾ ತತ್ಸಮಾನ ವಿದ್ಯಾರ್ಹತೆ genüಚಿತವಾಗಿರಬೇಕು.
ವಯೋಮಿತಿ :

ಕನಿಷ್ಟ: 18 ವರ್ಷ

ಗರಿಷ್ಟ: 38 ವರ್ಷ

ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 316 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವಯೋಮಿತಿ ಸಡಿಲಿಕೆ :
  • 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ,
  • SC/ST ಅಭ್ಯರ್ಥಿಗಳು ಮತ್ತು
  • ಮಾಜಿ ಯೋಧರಿಗೆ 5 ವರ್ಷ.
Water Board ಅರ್ಜೀ ಶುಲ್ಕ :
  • 2A, 2B, 3A, 3B ಅಭ್ಯರ್ಥಿಗಳಿಗೆ : 750 ರೂ.
  • SC/ST ಮತ್ತು ಮಾಜಿ ಯೋಧ ಅಭ್ಯರ್ಥಿಗಳಿಗೆ : 500 ರೂ.
  • PWD ಅಭ್ಯರ್ಥಿಗಳಿಗೆ : 250 ರೂ.
ನೇಮಕಾತಿ ವಿಧಾನ :
  • ಲಿಖಿತ ಪರೀಕ್ಷೆ
  • ದಾಖಲೆಗಳ ಪರಿಶೀಲನೆ
  • ಸಂದರ್ಶನ
ಇದನ್ನು ಓದಿ : Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.
ಪ್ರಮುಖ ದಿನಾಂಕ :
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-11-2025
Water Board ಪ್ರಮುಖ ಲಿಂಕ್‌ :

ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಗಮ್ಯತೆ ಮಾಡಿ, ಅರ್ಜಿಯನ್ನು ಸಮಯಕ್ಕೆ ಸಲ್ಲಿಸಲು ಸೂಚಿಸಲಾಗಿದೆ. ಹುದ್ದೆಗಳ ಕುರಿತಾದ ಹೆಚ್ಚಿನ ವಿವರಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.