ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 19

ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!

0

ಜನಸ್ಪಂದನ ನ್ಯೂಸ್‌, ಅಹಮದಾಬಾದ್‌ : ಸಾಮಾನ್ಯವಾಗಿ ಜ್ಯುವೆಲ್ಲರಿ ಅಂಗಡಿಗಳಲ್ಲಿ ಚಿನ್ನಾಭರಣ ಕಳ್ಳತನದ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ ಈ ಬಾರಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಚಿನ್ನಾಭರಣ ಕಳ್ಳತನದ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಖಾರದ (Chilli) ಪುಡಿ ಹಿಡಿದು ಬಂದ ಮಹಿಳೆಯೋರ್ವಳು ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿ, ಮಾಲೀಕನ ಕೈಗೆ ಸಿಕ್ಕಿ ಬಿದ್ದು ಸರಿಯಾಗಿ ಬಾರಿಸಿಕೊಂಡಿದ್ದಾಳೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.

ಮಹಿಳೆಯೊಬ್ಬಳು ನವೆಂಬರ್ 3ರಂದು ಮಧ್ಯಾಹ್ನ ಸುಮಾರು 12.30ರ ಸುಮಾರಿಗೆ ಅಹಮದಾಬಾದ್‌ನ ರಾಣಿಪ್ ಪ್ರದೇಶದ ಜ್ಯುವೆಲ್ಲರಿ ಅಂಗಡಿಗೆ ಪ್ರವೇಶಿಸಿದ್ದಾಳೆ. ಗಾಜಿನ ಬಾಗಿಲು ತೆರೆದು ಒಳಗೆ ಬಂದ ಕೂಡಲೇ ಆಕೆ ಕೈಯಲ್ಲಿದ್ದ ಖಾರದ (Chilli) ಪುಡಿಯನ್ನು ಮಾಲೀಕರ ಮುಖದ ಮೇಲೆ ಎರಚಲು ಪ್ರಯತ್ನಿಸಿದ್ದಾಳೆ.

ಆದರೆ ಆಕೆಯ ಪ್ರಯತ್ನ ವಿಫಲವಾಗಿ ಮಾಲೀಕರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಅಷ್ಟೆ ಅಲ್ಲದೇ ಮಾಲೀಕ ಖಾರದ (Chilli) ಪುಡಿ ಎರಚಿದ ಮಹಿಳೆಯ ಕೈ ಹಿಡಿದು ಸರಿಯಾಗಿ ಸುಮಾರು 20 ಬಾರಿ ಬಾರಿಸಿದ್ದಾನೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಘಟನೆಯ ಸಂಪೂರ್ಣ ದೃಶ್ಯವು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದೆ. ಕೇವಲ 25 ಸೆಕೆಂಡುಗಳ ವೀಡಿಯೋದಲ್ಲಿ ಮಾಲೀಕನ ಧೈರ್ಯ ಮತ್ತು ತುರ್ತು ಪ್ರತಿಕ್ರಿಯೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಖಾರದ (Chilli) ಪುಡಿ ಎರಚಿದ ಘಟನೆಯ ಬಳಿಕ ಅಂಗಡಿ ಮಾಲೀಕರು ಯಾವುದೇ ಅಧಿಕೃತ ದೂರು ದಾಖಲಿಸಲು ನಿರಾಕರಿಸಿದ್ದರೂ, ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.

ರಾಣಿಪ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೇತನ್ ವ್ಯಾಸ್, “ಮಾಲೀಕರಿಂದ ದೂರು ಪಡೆಯಲು ಎರಡು ಬಾರಿ ಭೇಟಿಯಾಗಿದ್ದೇವೆ. ಆದರೂ ಅವರು ದೂರು ನೀಡಲು ನಿರಾಕರಿಸಿದ್ದಾರೆ. ಈಗ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮಹಿಳೆಯ ಗುರುತು ಪತ್ತೆ ಮಾಡಲು ಕ್ರಮ ಕೈಗೊಂಡಿದ್ದೇವೆ,” ಎಂದು ಹೇಳಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಲವರು ಮಾಲೀಕರ ಧೈರ್ಯಕ್ಕೆ ಶ್ಲಾಘನೆ ಸಲ್ಲಿಸುತ್ತಿದ್ದು, ಕೆಲವರು “ ಖಾರದ (Chilli) ಪುಡಿ ಎರಚುವ ದರೋಡೆಗಾರರಿಗೆ ಕಠಿಣ ಶಿಕ್ಷೆ ಅಗತ್ಯ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!

ಇದಾದ ಬಳಿಕ ಪೊಲೀಸರು ಮಹಿಳೆಯ ಗುರುತು ಪತ್ತೆ ಮಾಡಲು ತನಿಖೆ ಮುಂದುವರೆಸಿದ್ದಾರೆ. ಮತ್ತೊಂದೆಡೆ, ಜನರು ಇಂತಹ ಘಟನೆಗಳ ವಿರುದ್ಧ ಎಚ್ಚರದಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಖಾರದ (Chilli) ಪುಡಿ ಹಿಡಿದು ಬಂದ ಮಹಿಳೆಯ ವಿಡಿಯೋ :


Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.

ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಆರೋಗ್ಯ ಪ್ರಿಯರಿಗೆ ಕಿವಿ ಹಣ್ಣು ಹೊಸದಾಗಿ ಪರಿಚಯವಾದರೂ, ಇದರ ಪೌಷ್ಟಿಕತೆ ಅಚ್ಚರಿ ಮೂಡಿಸುತ್ತದೆ. ಕಿವಿ ಹಣ್ಣು (Kiwi fruites) ವಿಟಮಿನ್‌ಗಳು, ಖನಿಜಗಳು ಮತ್ತು ಆಂಟಿ-ಆಕ್ಸಿಡೆಂಟ್ಸ್‌ನಿಂದ ತುಂಬಿದ ಹಣ್ಣಾಗಿದ್ದು, ದೇಹದ ಒಟ್ಟು ಆರೋಗ್ಯದ ಜೊತೆಗೆ ಕಣ್ಣುಗಳ ಆರೋಗ್ಯಕ್ಕೂ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ.

ಪ್ರತಿದಿನ ಒಂದು ಕಿವಿ ಹಣ್ಣು (Kiwi fruites) ಸೇವಿಸುವುದರಿಂದ ಕಣ್ಣಿನ ದೃಷ್ಟಿ ಹೀನತೆ, ಕಣ್ಣಿನ ಪೊರೆ ಹಾಗೂ ಅನೇಕ ದೃಷ್ಟಿ ಸಂಬಂಧಿತ ಸಮಸ್ಯೆಗಳನ್ನು ತಡೆಯಬಹುದು. ಕಿವಿಯಲ್ಲಿರುವ ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಕಣ್ಣುಗಳ ರಕ್ತ ಪರಿಚಲನೆಯನ್ನು ಉತ್ತಮಗೊಳಿಸಿ ನರಮಂಡಲವನ್ನು ಬಲಪಡಿಸುತ್ತವೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ವಯಸ್ಸಾದಂತೆ ದೃಷ್ಟಿ ಕಡಿಮೆಯಾಗುವುದು ಸಹಜ, ಆದರೆ ಆಹಾರದಲ್ಲಿ ಕಿವಿ ಸೇರಿಸಿಕೊಂಡರೆ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಪೋಷಕಾಂಶಗಳು ಕಣ್ಣುಗಳ ರೆಟಿನಾವನ್ನು ರಕ್ಷಿಸುತ್ತವೆ. ಈ ಪೋಷಕಾಂಶಗಳು ದೃಷ್ಟಿ ಶಕ್ತಿಯನ್ನು ಕಾಪಾಡಿ, ಕಣ್ಣುಗಳನ್ನು ತೇಜಸ್ಸಿನಿಂದ ಕಂಗೊಳಿಸುವಂತೆ ಇಡುತ್ತವೆ.

ಕಿವಿ ಹಣ್ಣಿನ (Kiwi fruites) ರುವ ವಿಟಮಿನ್ ಎ ಮತ್ತು ವಿಟಮಿನ್ ಸಿ ಕಣ್ಣಿನ ಉರಿಯೂತ, ಕಿರಿಕಿರಿ ಮತ್ತು ಕೆಂಪು ಬಣ್ಣವನ್ನು ಕಡಿಮೆ ಮಾಡುತ್ತವೆ. ಹಣ್ಣುಗಳಲ್ಲಿ ಕಿತ್ತಳಿಗಿಂತ ಎರಡು ಪಟ್ಟು ಹೆಚ್ಚು ಪ್ರಮಾಣದ ವಿಟಮಿನ್ ಸಿ ಇರುವುದರಿಂದ, ಕಿವಿ ಹಣ್ಣು ಕಣ್ಣಿನ ನೈಸರ್ಗಿಕ ರಕ್ಷಣಾ ಕವಚದಂತಿದೆ.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ಇದಲ್ಲದೆ, ಕಿವಿ ಹಣ್ಣಿನಲ್ಲಿರುವ (Kiwi fruites) ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಿ, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಪೊಟ್ಯಾಸಿಯಮ್ ಪ್ರಮಾಣ ಹೆಚ್ಚು ಮತ್ತು ಕ್ಯಾಲೋರಿ ಕಡಿಮೆ ಇರುವುದರಿಂದ ತೂಕ ಇಳಿಸಿಕೊಳ್ಳುವವರಿಗೂ ಇದು ಉತ್ತಮ ಆಯ್ಕೆ.

ತಾಮ್ರ ಅಂಶ ಹೆಚ್ಚಿರುವುದರಿಂದ ಕಿವಿ ಹಣ್ಣು (Kiwi fruites) ಕಣ್ಣುಗಳ ನರಮಂಡಲಕ್ಕೆ ಶಕ್ತಿ ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕಣ್ಣುಗಳ ಊತ ಮತ್ತು ಅಸಹನೆಯನ್ನು ಕಡಿಮೆ ಮಾಡುತ್ತವೆ. ನಿಯಮಿತವಾಗಿ ಕಿವಿ ಸೇವನೆಯಿಂದ ಮಧುಮೇಹ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳನ್ನೂ ತಡೆಹಿಡಿಯಬಹುದು, ಏಕೆಂದರೆ ಇವುಗಳೆರಡೂ ಕಣ್ಣಿನ ಆರೋಗ್ಯಕ್ಕೆ ನೇರ ಸಂಬಂಧ ಹೊಂದಿವೆ.

ಬೆಳಗಾವಿ : ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ, lathicharge ; ಕಲ್ಲು ತೂರಾಟ.!

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಕಿವಿ ಹಣ್ಣನ್ನು ಆಹಾರದಲ್ಲಿ ಸೇರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯುವುದು ಒಳಿತು.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೆಲವರು ಅಸಾಧ್ಯವೆನಿಸುವ ಸಮಸ್ಯೆಗಳಿಗೆ ಸಹ ಸರಳ ಪರಿಹಾರಗಳನ್ನು ಕಂಡುಹಿಡಿಯುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ಇಂತಹ ನವೀನ ಪ್ರಯೋಗಗಳು ಪ್ರತಿದಿನವೂ ವೈರಲ್ ಆಗುತ್ತಲೇ ಇರುತ್ತವೆ.

ಇತ್ತೀಚೆಗೆ, ಒಬ್ಬ ಮಹಿಳೆ ತನ್ನ ಬೆರಳಿಗೆ ಚುಚ್ಚಿದ ಮುಳ್ಳ (thorn) ನ್ನು ಅಚ್ಚರಿಯ ರೀತಿಯಲ್ಲಿ ತೆಗೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ವಿಡಿಯೋದಲ್ಲಿ, ಆಕೆಯ ಬೆರಳಿಗೆ ಚಿಕ್ಕ ಮುಳ್ಳು (thorn) ಸಿಲುಕಿಕೊಂಡಿದ್ದು, ಮೊದಲಿಗೆ ಅದನ್ನು ಕೈಯಿಂದ ತೆಗೆಯಲು ಪ್ರಯತ್ನಿಸಿದರೂ ಯಶಸ್ವಿಯಾಗಲಿಲ್ಲ. ಬಳಿಕ ಆಕೆ ವಿಭಿನ್ನ ವಿಧಾನವನ್ನು ಪ್ರಯೋಗಿಸಲು ನಿರ್ಧರಿಸಿದಳು.

ಅಡುಗೆ ಮನೆಗೆ ತೆರಳಿ ಒಂದು ಬೆಳ್ಳುಳ್ಳಿಯ ತುಂಡನ್ನು ತೆಗೆದು, ಅದರ ಸಿಪ್ಪೆ ತೆಗೆದು, ಮುಳ್ಳು (thorn) ಚುಚ್ಚಿದ ಸ್ಥಳಕ್ಕೆ ಅದನ್ನು ಇಟ್ಟಳು. ನಂತರ ಆ ಸ್ಥಳವನ್ನು ಬ್ಯಾಂಡೇಜ್‌ನಿಂದ ಮುಚ್ಚಿ ಸ್ವಲ್ಪ ಹೊತ್ತಿನವರೆಗೆ ಹಾಗೆಯೇ ಬಿಟ್ಟಳು. ಕೆಲವೇ ಗಂಟೆಗಳಲ್ಲಿ, ಆಕೆ ಬ್ಯಾಂಡೇಜ್ ತೆಗೆದಾಗ ಬೆಳ್ಳುಳ್ಳಿಯ ಜೊತೆ ಮುಳ್ಳು ಸಹ ಹೊರಬಂದಿತ್ತು!

ಈ ವಿಚಿತ್ರ ಪ್ರಯೋಗದ ವಿಡಿಯೋ ಈಗ ಲಕ್ಷಾಂತರ ಬಾರಿ ವೀಕ್ಷಣೆಗೊಂಡಿದ್ದು, ನೆಟ್ಟಿಗರು “ಇದು ನಿಜಕ್ಕೂ ಉಪಯುಕ್ತ ಸಲಹೆ” ಎಂದು ಪ್ರಶಂಸಿಸುತ್ತಿದ್ದಾರೆ. ಕೆಲವರು ಈ ವಿಧಾನವನ್ನು ತಾವೇ ಪ್ರಯೋಗಿಸಿ ಯಶಸ್ವಿಯಾಗಿರುವುದಾಗಿ ಕಾಮೆಂಟ್ ಮಾಡಿದ್ದಾರೆ.

ಆದರೆ, ವೈದ್ಯರು ಎಚ್ಚರಿಕೆ ನೀಡುತ್ತಾ, ಚರ್ಮದೊಳಗೆ ಆಳವಾಗಿ ಹೋದ ಮುಳ್ಳು ಇದ್ದರೆ ಸ್ವಯಂ ಪ್ರಯೋಗಗಳನ್ನು ಮಾಡದೇ ವೈದ್ಯಕೀಯ ಸಲಹೆ ಪಡೆಯುವುದು ಒಳಿತು ಎಂದು ಹೇಳಿದ್ದಾರೆ.

ಬೆಳ್ಳುಳ್ಳಿಯು ಆಂಟಿ-ಬ್ಯಾಕ್ಟೀರಿಯಲ್ ಮತ್ತು ಆಂಟಿ-ಇನ್ಪ್‌ಪ್ಲಿಮೇಟರಿ ಗುಣಗಳಿಂದ ಸಮೃದ್ಧವಾಗಿರುವುದರಿಂದ, ಅದು ಚರ್ಮದ ಉರಿಯೂತವನ್ನು ಕಡಿಮೆ ಮಾಡಿ, ಮುಳ್ಳಿನ (thorn) ಸುತ್ತಲಿನ ಭಾಗವನ್ನು ಸಡಿಲಗೊಳಿಸಿ ಮುಳ್ಳನ್ನು ಹೊರತೆಗೆಸಲು ಸಹಾಯಕವಾಗುತ್ತದೆ ಎಂಬ ಅಭಿಪ್ರಾಯವೂ ವೈದ್ಯಕೀಯ ವಲಯದಿಂದ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಇದೀಗ “ನೈಸರ್ಗಿಕ ಚಿಕಿತ್ಸೆ”ಗಳ ಹೊಸ ಮಾದರಿಯಾಗಿ ಜನಮನ ಗೆದ್ದಿದೆ.

ಚುಚ್ಚಿದ ಮುಳ್ಳನ್ನು (thorn) ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌ ವಿಡಿಯೋ

https://twitter.com/i/status/1985403972430283075


Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಆರೋಗ್ಯ ಪ್ರಿಯರಿಗೆ ಕಿವಿ ಹಣ್ಣು ಹೊಸದಾಗಿ ಪರಿಚಯವಾದರೂ, ಇದರ ಪೌಷ್ಟಿಕತೆ ಅಚ್ಚರಿ ಮೂಡಿಸುತ್ತದೆ. ಕಿವಿ ಹಣ್ಣು (Kiwi fruites) ವಿಟಮಿನ್‌ಗಳು, ಖನಿಜಗಳು ಮತ್ತು ಆಂಟಿ-ಆಕ್ಸಿಡೆಂಟ್ಸ್‌ನಿಂದ ತುಂಬಿದ ಹಣ್ಣಾಗಿದ್ದು, ದೇಹದ ಒಟ್ಟು ಆರೋಗ್ಯದ ಜೊತೆಗೆ ಕಣ್ಣುಗಳ ಆರೋಗ್ಯಕ್ಕೂ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ.

ಪ್ರತಿದಿನ ಒಂದು ಕಿವಿ ಹಣ್ಣು (Kiwi fruites) ಸೇವಿಸುವುದರಿಂದ ಕಣ್ಣಿನ ದೃಷ್ಟಿ ಹೀನತೆ, ಕಣ್ಣಿನ ಪೊರೆ ಹಾಗೂ ಅನೇಕ ದೃಷ್ಟಿ ಸಂಬಂಧಿತ ಸಮಸ್ಯೆಗಳನ್ನು ತಡೆಯಬಹುದು. ಕಿವಿಯಲ್ಲಿರುವ ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಕಣ್ಣುಗಳ ರಕ್ತ ಪರಿಚಲನೆಯನ್ನು ಉತ್ತಮಗೊಳಿಸಿ ನರಮಂಡಲವನ್ನು ಬಲಪಡಿಸುತ್ತವೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ವಯಸ್ಸಾದಂತೆ ದೃಷ್ಟಿ ಕಡಿಮೆಯಾಗುವುದು ಸಹಜ, ಆದರೆ ಆಹಾರದಲ್ಲಿ ಕಿವಿ ಸೇರಿಸಿಕೊಂಡರೆ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಪೋಷಕಾಂಶಗಳು ಕಣ್ಣುಗಳ ರೆಟಿನಾವನ್ನು ರಕ್ಷಿಸುತ್ತವೆ. ಈ ಪೋಷಕಾಂಶಗಳು ದೃಷ್ಟಿ ಶಕ್ತಿಯನ್ನು ಕಾಪಾಡಿ, ಕಣ್ಣುಗಳನ್ನು ತೇಜಸ್ಸಿನಿಂದ ಕಂಗೊಳಿಸುವಂತೆ ಇಡುತ್ತವೆ.

ಕಿವಿ ಹಣ್ಣಿನ (Kiwi fruites) ರುವ ವಿಟಮಿನ್ ಎ ಮತ್ತು ವಿಟಮಿನ್ ಸಿ ಕಣ್ಣಿನ ಉರಿಯೂತ, ಕಿರಿಕಿರಿ ಮತ್ತು ಕೆಂಪು ಬಣ್ಣವನ್ನು ಕಡಿಮೆ ಮಾಡುತ್ತವೆ. ಹಣ್ಣುಗಳಲ್ಲಿ ಕಿತ್ತಳಿಗಿಂತ ಎರಡು ಪಟ್ಟು ಹೆಚ್ಚು ಪ್ರಮಾಣದ ವಿಟಮಿನ್ ಸಿ ಇರುವುದರಿಂದ, ಕಿವಿ ಹಣ್ಣು ಕಣ್ಣಿನ ನೈಸರ್ಗಿಕ ರಕ್ಷಣಾ ಕವಚದಂತಿದೆ.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ಇದಲ್ಲದೆ, ಕಿವಿ ಹಣ್ಣಿನಲ್ಲಿರುವ (Kiwi fruites) ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಿ, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಪೊಟ್ಯಾಸಿಯಮ್ ಪ್ರಮಾಣ ಹೆಚ್ಚು ಮತ್ತು ಕ್ಯಾಲೋರಿ ಕಡಿಮೆ ಇರುವುದರಿಂದ ತೂಕ ಇಳಿಸಿಕೊಳ್ಳುವವರಿಗೂ ಇದು ಉತ್ತಮ ಆಯ್ಕೆ.

ತಾಮ್ರ ಅಂಶ ಹೆಚ್ಚಿರುವುದರಿಂದ ಕಿವಿ ಹಣ್ಣು (Kiwi fruites) ಕಣ್ಣುಗಳ ನರಮಂಡಲಕ್ಕೆ ಶಕ್ತಿ ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕಣ್ಣುಗಳ ಊತ ಮತ್ತು ಅಸಹನೆಯನ್ನು ಕಡಿಮೆ ಮಾಡುತ್ತವೆ. ನಿಯಮಿತವಾಗಿ ಕಿವಿ ಸೇವನೆಯಿಂದ ಮಧುಮೇಹ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳನ್ನೂ ತಡೆಹಿಡಿಯಬಹುದು, ಏಕೆಂದರೆ ಇವುಗಳೆರಡೂ ಕಣ್ಣಿನ ಆರೋಗ್ಯಕ್ಕೆ ನೇರ ಸಂಬಂಧ ಹೊಂದಿವೆ.

ಬೆಳಗಾವಿ : ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ, lathicharge ; ಕಲ್ಲು ತೂರಾಟ.!

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಕಿವಿ ಹಣ್ಣನ್ನು ಆಹಾರದಲ್ಲಿ ಸೇರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯುವುದು ಒಳಿತು.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಆರೋಗ್ಯ ಪ್ರಿಯರಿಗೆ ಕಿವಿ ಹಣ್ಣು ಹೊಸದಾಗಿ ಪರಿಚಯವಾದರೂ, ಇದರ ಪೌಷ್ಟಿಕತೆ ಅಚ್ಚರಿ ಮೂಡಿಸುತ್ತದೆ. ಕಿವಿ ಹಣ್ಣು (Kiwi fruites) ವಿಟಮಿನ್‌ಗಳು, ಖನಿಜಗಳು ಮತ್ತು ಆಂಟಿ-ಆಕ್ಸಿಡೆಂಟ್ಸ್‌ನಿಂದ ತುಂಬಿದ ಹಣ್ಣಾಗಿದ್ದು, ದೇಹದ ಒಟ್ಟು ಆರೋಗ್ಯದ ಜೊತೆಗೆ ಕಣ್ಣುಗಳ ಆರೋಗ್ಯಕ್ಕೂ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ.

ಪ್ರತಿದಿನ ಒಂದು ಕಿವಿ ಹಣ್ಣು (Kiwi fruites) ಸೇವಿಸುವುದರಿಂದ ಕಣ್ಣಿನ ದೃಷ್ಟಿ ಹೀನತೆ, ಕಣ್ಣಿನ ಪೊರೆ ಹಾಗೂ ಅನೇಕ ದೃಷ್ಟಿ ಸಂಬಂಧಿತ ಸಮಸ್ಯೆಗಳನ್ನು ತಡೆಯಬಹುದು. ಕಿವಿಯಲ್ಲಿರುವ ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಕಣ್ಣುಗಳ ರಕ್ತ ಪರಿಚಲನೆಯನ್ನು ಉತ್ತಮಗೊಳಿಸಿ ನರಮಂಡಲವನ್ನು ಬಲಪಡಿಸುತ್ತವೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ವಯಸ್ಸಾದಂತೆ ದೃಷ್ಟಿ ಕಡಿಮೆಯಾಗುವುದು ಸಹಜ, ಆದರೆ ಆಹಾರದಲ್ಲಿ ಕಿವಿ ಸೇರಿಸಿಕೊಂಡರೆ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಪೋಷಕಾಂಶಗಳು ಕಣ್ಣುಗಳ ರೆಟಿನಾವನ್ನು ರಕ್ಷಿಸುತ್ತವೆ. ಈ ಪೋಷಕಾಂಶಗಳು ದೃಷ್ಟಿ ಶಕ್ತಿಯನ್ನು ಕಾಪಾಡಿ, ಕಣ್ಣುಗಳನ್ನು ತೇಜಸ್ಸಿನಿಂದ ಕಂಗೊಳಿಸುವಂತೆ ಇಡುತ್ತವೆ.

ಕಿವಿ ಹಣ್ಣಿನ (Kiwi fruites) ರುವ ವಿಟಮಿನ್ ಎ ಮತ್ತು ವಿಟಮಿನ್ ಸಿ ಕಣ್ಣಿನ ಉರಿಯೂತ, ಕಿರಿಕಿರಿ ಮತ್ತು ಕೆಂಪು ಬಣ್ಣವನ್ನು ಕಡಿಮೆ ಮಾಡುತ್ತವೆ. ಹಣ್ಣುಗಳಲ್ಲಿ ಕಿತ್ತಳಿಗಿಂತ ಎರಡು ಪಟ್ಟು ಹೆಚ್ಚು ಪ್ರಮಾಣದ ವಿಟಮಿನ್ ಸಿ ಇರುವುದರಿಂದ, ಕಿವಿ ಹಣ್ಣು ಕಣ್ಣಿನ ನೈಸರ್ಗಿಕ ರಕ್ಷಣಾ ಕವಚದಂತಿದೆ.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ಇದಲ್ಲದೆ, ಕಿವಿ ಹಣ್ಣಿನಲ್ಲಿರುವ (Kiwi fruites) ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಿ, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಪೊಟ್ಯಾಸಿಯಮ್ ಪ್ರಮಾಣ ಹೆಚ್ಚು ಮತ್ತು ಕ್ಯಾಲೋರಿ ಕಡಿಮೆ ಇರುವುದರಿಂದ ತೂಕ ಇಳಿಸಿಕೊಳ್ಳುವವರಿಗೂ ಇದು ಉತ್ತಮ ಆಯ್ಕೆ.

ತಾಮ್ರ ಅಂಶ ಹೆಚ್ಚಿರುವುದರಿಂದ ಕಿವಿ ಹಣ್ಣು (Kiwi fruites) ಕಣ್ಣುಗಳ ನರಮಂಡಲಕ್ಕೆ ಶಕ್ತಿ ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕಣ್ಣುಗಳ ಊತ ಮತ್ತು ಅಸಹನೆಯನ್ನು ಕಡಿಮೆ ಮಾಡುತ್ತವೆ. ನಿಯಮಿತವಾಗಿ ಕಿವಿ ಸೇವನೆಯಿಂದ ಮಧುಮೇಹ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳನ್ನೂ ತಡೆಹಿಡಿಯಬಹುದು, ಏಕೆಂದರೆ ಇವುಗಳೆರಡೂ ಕಣ್ಣಿನ ಆರೋಗ್ಯಕ್ಕೆ ನೇರ ಸಂಬಂಧ ಹೊಂದಿವೆ.

ಬೆಳಗಾವಿ : ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ, lathicharge ; ಕಲ್ಲು ತೂರಾಟ.!

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಕಿವಿ ಹಣ್ಣನ್ನು ಆಹಾರದಲ್ಲಿ ಸೇರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯುವುದು ಒಳಿತು.


Road ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು ; ಭಯಾನಕ ವಿಡಿಯೋ ವೈರಲ್!

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆಂಧ್ರಪ್ರದೇಶದ ಬಾಪಟ್ಲಾ (Bapatla) ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಈ ಘಟನೆಯಲ್ಲಿ ಇಬ್ಬರು ಯುವಕರ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ರಾತ್ರಿ ವೇಳೆ ನಡೆದಿದ್ದು, ಬೈಕ್ ಸವಾರ ವೇಗವಾಗಿ ರಸ್ತೆ (Road) ಯಲ್ಲಿ ಸಂಚರಿಸುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿರುವುದರಿಂದ ಈ ಅಪಘಾತ ಸಂಭವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.

ರಸ್ತೆ (Road) ಅಪಘಾತ ನಡೆಯುತ್ತಿದಂತೆಯೇ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಯುವಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗ್ಯೂ, ಗಂಭೀರವಾಗಿ ಗಾಯಗೊಂಡ ಇಬ್ಬರೂ ಯುವಕರು ಆಸ್ಪತ್ರೆಗೆ ದಾಖಲಾಗುವ ಮೊದಲೇ ಪ್ರಾಣ ಕಳೆದುಕೊಂಡರು.

ಈ ರಸ್ತೆ (Road) ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ರಸ್ತೆ (Road) ಅಪಘಾತದ ಕುರಿತಾಗಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಲಾರಿ ಚಾಲಕನನ್ನು ಹುಡುಕಾಟ ಮಾಡುತ್ತಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ಅಧಿಕೃತವಾಗಿ ತಿಳಿದುಬಂದಿದೆ.

ಈ ಪ್ರಕರಣವು ರಸ್ತೆ (Road) ಸುರಕ್ಷತೆ ಕುರಿತಾಗಿ ಸಾರ್ವಜನಿಕರಲ್ಲಿ ಎಚ್ಚರಿಕೆಯನ್ನು ಮೂಡಿಸಿದ್ದು, ವಾಹನ ಚಾಲಕರಿಗೆ ನಿಯಮ ಪಾಲನೆಯ ಮಹತ್ವವನ್ನು ಒತ್ತಿ ತೋರಿಸುತ್ತದೆ.

ವಿಡಿಯೋ ನೋಡಿ :

Road ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು ; ಭಯಾನಕ ವಿಡಿಯೋ ವೈರಲ್!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆಂಧ್ರಪ್ರದೇಶದ ಬಾಪಟ್ಲಾ (Bapatla) ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಈ ಘಟನೆಯಲ್ಲಿ ಇಬ್ಬರು ಯುವಕರ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ರಾತ್ರಿ ವೇಳೆ ನಡೆದಿದ್ದು, ಬೈಕ್ ಸವಾರ ವೇಗವಾಗಿ ರಸ್ತೆ (Road) ಯಲ್ಲಿ ಸಂಚರಿಸುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿರುವುದರಿಂದ ಈ ಅಪಘಾತ ಸಂಭವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.

ರಸ್ತೆ (Road) ಅಪಘಾತ ನಡೆಯುತ್ತಿದಂತೆಯೇ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಯುವಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗ್ಯೂ, ಗಂಭೀರವಾಗಿ ಗಾಯಗೊಂಡ ಇಬ್ಬರೂ ಯುವಕರು ಆಸ್ಪತ್ರೆಗೆ ದಾಖಲಾಗುವ ಮೊದಲೇ ಪ್ರಾಣ ಕಳೆದುಕೊಂಡರು.

ಈ ರಸ್ತೆ (Road) ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ರಸ್ತೆ (Road) ಅಪಘಾತದ ಕುರಿತಾಗಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಲಾರಿ ಚಾಲಕನನ್ನು ಹುಡುಕಾಟ ಮಾಡುತ್ತಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ಅಧಿಕೃತವಾಗಿ ತಿಳಿದುಬಂದಿದೆ.

ಈ ಪ್ರಕರಣವು ರಸ್ತೆ (Road) ಸುರಕ್ಷತೆ ಕುರಿತಾಗಿ ಸಾರ್ವಜನಿಕರಲ್ಲಿ ಎಚ್ಚರಿಕೆಯನ್ನು ಮೂಡಿಸಿದ್ದು, ವಾಹನ ಚಾಲಕರಿಗೆ ನಿಯಮ ಪಾಲನೆಯ ಮಹತ್ವವನ್ನು ಒತ್ತಿ ತೋರಿಸುತ್ತದೆ.

ವಿಡಿಯೋ ನೋಡಿ :


Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.
Cancer

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ʼಕ್ಯಾನ್ಸರ್‌ (Cancer)ʼ ಎಂಬ ಪದವೇ ಕೇಳಿದರೂ ಹಲವರಿಗೆ ಭಯ ಹುಟ್ಟುತ್ತದೆ. ಆದರೆ ವೈದ್ಯಕೀಯ ತಜ್ಞರ ಪ್ರಕಾರ, ಈ ಕಾಯಿಲೆಯ ಕೆಲವು ಆರಂಭಿಕ ಲಕ್ಷಣಗಳನ್ನು ಗುರುತಿಸಿದರೆ ಮತ್ತು ಜೀವನಶೈಲಿಯಲ್ಲಿ ಸರಿಯಾದ ಬದಲಾವಣೆ ಮಾಡಿದರೆ ಕ್ಯಾನ್ಸರ್‌ನಿಂದ ತಪ್ಪಿಸಿಕೊಳ್ಳುವುದು ಸಾಧ್ಯ.

ಇತ್ತೀಚಿನ ಅಧ್ಯಯನದ ಪ್ರಕಾರ, ರಕ್ತದ ಗುಂಪು ಸಹ ಕ್ಯಾನ್ಸರ್ ಅಪಾಯದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ರಕ್ತದ ಗುಂಪು ಮತ್ತು ಕ್ಯಾನ್ಸರ್ (Cancer) ಅಪಾಯದ ಸಂಪರ್ಕ :

ವೈಜ್ಞಾನಿಕ ಅಧ್ಯಯನಗಳ ಪ್ರಕಾರ, ನಮ್ಮ ದೇಹದ ರಕ್ತದ ಪ್ರಕಾರವು ಕೆಲವು ರೀತಿಯ ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು.

2017ರಲ್ಲಿ ‘PLOS One’ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ‘B’ ರಕ್ತದ ಗುಂಪು ಹೊಂದಿರುವವರಿಗೆ ಇತರ ರಕ್ತದ ಗುಂಪಿನವರಿಗಿಂತ ಕೆಲವು ಕ್ಯಾನ್ಸರ್‌ಗಳ ಅಪಾಯ ಕಡಿಮೆ ಎಂದು ತಿಳಿಸಿದೆ. ವಿಶೇಷವಾಗಿ ಹೊಟ್ಟೆಯ ಕ್ಯಾನ್ಸರ್ (Cancer) ಮತ್ತು ಮೂತ್ರಕೋಶ ಕ್ಯಾನ್ಸರ್ ಅಪಾಯ ಕಡಿಮೆ ಎನ್ನಲಾಗಿದೆ.

ಆದರೆ, ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಇನ್ನೊಂದು ಅಧ್ಯಯನವು ಬೇರೆ ಮಾಹಿತಿಯನ್ನು ನೀಡಿದೆ. ಅದರ ಪ್ರಕಾರ, ‘O’ ಹೊರತುಪಡಿಸಿ (A, B, AB) ರಕ್ತದ ಗುಂಪು ಹೊಂದಿರುವವರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ (Pancreatic Cancer) ಅಪಾಯಕ್ಕೆ ಹೆಚ್ಚು ಒಳಗಾಗಬಹುದು.

Home
ಅಪಾಯದ ಮಟ್ಟಗಳು ಹೇಗೆ?

ಅಧ್ಯಯನದ ಪ್ರಕಾರ,

  • A ಬ್ಲಡ್ ಗ್ರೂಪ್ ಹೊಂದಿರುವವರು – 32% ಹೆಚ್ಚಿನ ಅಪಾಯ,
  • AB ಬ್ಲಡ್ ಗ್ರೂಪ್ ಹೊಂದಿರುವವರು – 51% ಹೆಚ್ಚಿನ ಅಪಾಯ,
  • B ಬ್ಲಡ್ ಗ್ರೂಪ್ ಹೊಂದಿರುವವರು – 72% ಹೆಚ್ಚಿನ ಅಪಾಯಕ್ಕೆ ಒಳಪಟ್ಟಿದ್ದಾರೆ.

‘O’ ರಕ್ತದ ಗುಂಪಿನವರಿಗಿಂತ ಇತರ ಬ್ಲಡ್ ಗ್ರೂಪ್ ಹೊಂದಿರುವವರಿಗೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (Cancer) ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. ಆದರೆ, ಇದು ಒಂದೇ ಕಾರಣವಲ್ಲ — ಆನುವಂಶಿಕತೆ, ಆಹಾರ ಪದ್ಧತಿ ಮತ್ತು ಪರಿಸರದ ಅಂಶಗಳು ಸಹ ಪ್ರಮುಖ ಪಾತ್ರವಹಿಸುತ್ತವೆ.

ಚುನಾವಣಾ ಪ್ರಚಾರ ವಾಹನದಲ್ಲಿ Liquor ಪತ್ತೆ ; ಲೂಟಿ ಮಾಡಿದ ಗ್ರಾಮಸ್ಥರು.
ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಎಂದರೇನು?

ಮೇದೋಜ್ಜೀರಕ ಗ್ರಂಥಿ (Pancreas) ಹೊಟ್ಟೆಯ ಕೆಳಭಾಗದಲ್ಲಿ ಇರುವ ಒಂದು ಅಂಗ. ಇದು ಆಹಾರ ಜೀರ್ಣಿಸಲು ಅಗತ್ಯವಾದ ಎನ್ಜೈಮ್‌ಗಳು ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ.

ಈ ಗ್ರಂಥಿಯ ಜೀವಕೋಶಗಳು ನಿಯಂತ್ರಣ ತಪ್ಪಿ ಬೆಳೆಯಲು ಆರಂಭಿಸಿದಾಗ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (Cancer) ಉಂಟಾಗುತ್ತದೆ. ದುರದೃಷ್ಟವಶಾತ್, ಇದನ್ನು ಸಾಮಾನ್ಯವಾಗಿ ತಡವಾಗಿ ಪತ್ತೆಹಚ್ಚಲಾಗುತ್ತದೆ, ಆದ್ದರಿಂದ ಚಿಕಿತ್ಸೆ ಕಷ್ಟಕರವಾಗುತ್ತದೆ.

ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್‌ನ ಲಕ್ಷಣಗಳು :
  • ಹೊಟ್ಟೆ ನೋವು (ಬೆನ್ನಿಗೆ ಹರಿಯುವಂತೆ).
  • ಅತಿಯಾದ ತೂಕ ಇಳಿಕೆ ಅಥವಾ ಹಸಿವಿನ ನಷ್ಟ.
  • ಕಾಮಾಲೆ (ಚರ್ಮ ಮತ್ತು ಕಣ್ಣಿನ ಹಳದಿ ಬಣ್ಣ).
  • ಕಪ್ಪು ಮೂತ್ರ ಮತ್ತು ಬಿಳಿ ಮಲ.
  • ಚರ್ಮ ತುರಿಕೆ ಮತ್ತು ಆಲಸ್ಯ.
  • ಹೊಸ ಮಧುಮೇಹ ಲಕ್ಷಣಗಳು ಅಥವಾ ಹದಗೆಡುವ ಶುಗರ್ ಲೆವೆಲ್‌ಗಳು.

ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ತಕ್ಷಣ ಸಂಪರ್ಕಿಸುವುದು ಅತಿಮುಖ್ಯ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.
ರಕ್ತದ ಗುಂಪುಗಳ ಪಟ್ಟಿ :

ರಕ್ತವನ್ನು ವೈದ್ಯಕೀಯವಾಗಿ ನಾಲ್ಕು ಮುಖ್ಯ ಗುಂಪುಗಳಲ್ಲಿ ವಿಂಗಡಿಸಲಾಗಿದೆ: A, B, AB ಮತ್ತು O, ಹಾಗೂ ಪ್ರತಿಯೊಂದಕ್ಕೂ RhD Positive / RhD Negative ಎಂಬ ಉಪವರ್ಗಗಳಿವೆ. ಒಟ್ಟಾರೆ ಎಂಟು ವಿಧದ ರಕ್ತದ ಗುಂಪುಗಳು ಇವೆ. ವ್ಯಕ್ತಿಯ ರಕ್ತದ ಗುಂಪು ಪೋಷಕರಿಂದ ಆನುವಂಶಿಕವಾಗಿ ದೊರಕುತ್ತದೆ.

ತಜ್ಞರ ಸಲಹೆ :

ರಕ್ತದ ಗುಂಪು ಒಂದು ಸೂಚಕ ಅಂಶ ಮಾತ್ರ. ಇದರ ಮೇಲೆ ಅತಿಯಾಗಿ ಭಯಪಡುವ ಅಗತ್ಯವಿಲ್ಲ.
ನಿತ್ಯ ವ್ಯಾಯಾಮ, ಆರೋಗ್ಯಕರ ಆಹಾರ, ತಂಬಾಕು ಮತ್ತು ಮದ್ಯದಿಂದ ದೂರ, ಹಾಗೂ ನಿಯಮಿತ ವೈದ್ಯಕೀಯ ತಪಾಸಣೆ. — ಇವುಗಳು ಯಾವುದೇ ಕ್ಯಾನ್ಸರ್‌ (Cancer) ನ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತವೆ.


Disclaimer : ಈ ಲೇಖನವು ವಿವಿಧ ಆರೋಗ್ಯ ಸಂಸ್ಥೆಗಳ ಅಧ್ಯಯನಗಳು ಮತ್ತು ವಿಶ್ವಾಸಾರ್ಹ ವೈದ್ಯಕೀಯ ವರದಿಗಳನ್ನು ಆಧರಿಸಿದೆ. ಇದು ಸಾಮಾನ್ಯ ಮಾಹಿತಿ ನೀಡುವುದಕ್ಕಾಗಿ ಮಾತ್ರ. ವೈದ್ಯಕೀಯ ಸಲಹೆಗಾಗಿ ಸದಾ ತಜ್ಞರನ್ನು ಸಂಪರ್ಕಿಸಿ.

ಬೆಳಗಾವಿ : ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ, lathicharge ; ಕಲ್ಲು ತೂರಾಟ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಇಂದು (ನವೆಂಬರ್ 07) ತೀವ್ರ ಸ್ವರೂಪ ಪಡೆದಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ (lathicharge) ನಡೆಸಿದ್ದು, ಕೆಲ ರೈತರು ಇದಕ್ಕೆ ಪ್ರತಿಕ್ರಿಯೆಯಾಗಿ ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಹತ್ತರಗಿ ಟೋಲ್‌ಗೇಟ್‌ನಲ್ಲಿ ಹುಕ್ಕೇರಿ, ಮೂಡಲಗಿ, ಹತ್ತರಗಿ ಸೇರಿದಂತೆ ವಿವಿಧ ತಾಲ್ಲೂಕಿನ ರೈತರು ಸಾವಿರಾರು ಟ್ರ್ಯಾಕ್ಟರ್‌ಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಪ್ರತಿ ಕ್ವಿಂಟಾಲ್ ಕಬ್ಬಿಗೆ ಕನಿಷ್ಠ ರೂ. 3,500 ನೀಡುವಂತೆ ಒತ್ತಾಯಿಸಿದ್ದಾರೆ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಈ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ರೈತರು ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಕಲ್ಲು ತೂರಾಟ ನಡೆದ ಬಳಿಕ ಸಮ್ಯಮದಿಂದ ವರ್ತಿಸುವಂತೆ ಸೂಚಿಸಿದ್ದಾರೆ. “ರೈತರ ಮೇಲೆ ಬಲಪ್ರಯೋಗ ಮಾಡಬಾರದು, ಪೊಲೀಸ್ ಅಧಿಕಾರಿಗಳು ಲಾಠಿಚಾರ್ಜ್ (lathicharge) ನಡೆಸಿಲ್ಲ. ಸಮಸ್ಯೆ ಶಾಂತಿಯುತವಾಗಿ ಪರಿಹರಿಸಲು ರೈತರು ಸಹಕರಿಸಬೇಕು.” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಳೆದ ದಿನಗಳು ನಡೆಸಿದ ಸಭೆಗಳ ಮೂಲಕ ಈ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಲಾಗಿದೆ. ಹತ್ತರಗಿ ಟೋಲ್‌ಗೇಟ್‌ ಪ್ರದೇಶದಲ್ಲಿ ರೈತರ ಪ್ರತಿಭಟನೆ ಮುಂದುವರಿಯುತ್ತಿದ್ದು, ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಉದ್ವಿಗ್ನವಾಗುತ್ತಿದೆ.


Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

Drumstick

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ (harassment) ನೀಡಿದ ಘಟನೆ ಕೇರಳದಲ್ಲಿ ನಡೆದಿದೆ.

ಮಹಿಳೆಯೊಂದಿಗೆ ಲೈಂಗಿಕ ಕಿರುಕುಳ (harassment) ನೀಡಿದ ವ್ಯಕ್ತಿಯ ಈ ಕೃತ್ಯ, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದಿಟ್ಟತನದಿಂದ ಪ್ರತಿಕ್ರಿಯಿಸಿದ ಮಹಿಳೆಯ ಧೈರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.

Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!
ಕಿರುಕುಳ (harassment) ಘಟನೆಯ ವಿಡಿಯೋ ವೈರಲ್ :

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ದೃಶ್ಯದಲ್ಲಿ, ಮಹಿಳೆ ಬಸ್‌ನ ಸೀಟಿನಲ್ಲಿ ಕುಳಿತಿರುವಾಗ ಪಕ್ಕದ ವ್ಯಕ್ತಿ ಆಕೆಯ ಖಾಸಗಿ ಭಾಗವನ್ನು ಮುಟ್ಟಲು ಅಸಭ್ಯವಾಗಿ ಕೈ ಚಾಚುತ್ತಿದ್ದಾನೆ. ತಕ್ಷಣ ಆಕೆಯು ಅದನ್ನು ತಡೆಯುತ್ತಾ ಆತನ ಕಪಾಳಕ್ಕೆ ಹೊಡೆತ ನೀಡಿದ್ದಾಳೆ.

ಈ ಸಂದರ್ಭ ಬಸ್ ಕಂಡಕ್ಟರ್ ಸ್ಥಳಕ್ಕೆ ಬಂದು ಕಿರುಕುಳ (harassment) ನೀಡಿದ ವ್ಯಕ್ತಿಯನ್ನು ಪ್ರಶ್ನಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಕಾಣಬಹುದು.

https://twitter.com/i/status/1986291293094629454

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.
ಪ್ರಯಾಣಿಕರ ಮೌನಕ್ಕೆ ಆಕ್ರೋಶ :

ವಿಡಿಯೋ ವೈರಲ್ ಆದ ನಂತರ, ಅನೇಕರು ಆಕೆಯ ಧೈರ್ಯವನ್ನು ಮೆಚ್ಚಿ “ಇಂತಹ ಸಂದರ್ಭಗಳಲ್ಲಿ ಪ್ರತಿಯೊಬ್ಬ ಮಹಿಳೆಯೂ ಧೈರ್ಯವಾಗಿ ಪ್ರತಿಕ್ರಿಯಿಸಬೇಕು” ಎಂದು ಹೇಳಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಕಿರುಕುಳ (harassment) ನೀಡಿದ ಕಾಮುಕ ವ್ಯಕ್ತಿಗೆ ಸರಿಯಾಗಿ ಬುದ್ದಿ ಕಲಿಸದೆ, ಏನೂ ಮಾಡದೆ ಮೌನವಹಿಸಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರಕರಣ ತನಿಖೆಯಲ್ಲಿದೆ :

ಕಿರುಕುಳ (harassment) ಘಟನೆ ಕುರಿತು ಸ್ಥಳೀಯ ಪೊಲೀಸರು ಮಾಹಿತಿ ಪಡೆದುಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಬಸ್‌ನಲ್ಲಿದ್ದ ಸಿಸಿಟಿವಿ ದೃಶ್ಯ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಆಧರಿಸಿ ಆರೋಪಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಆರೋಪಿಯನ್ನು ಬೇಗನೆ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತೆಯ ಮೇಲೆ Instagram ಸ್ನೇಹಿತರಿಂದ ಗ್ಯಾಂಗ್ ರೇಪ್, ಇಬ್ಬರು ಬಂಧನ.
“ಭೇಷ್!” ಎಂದ ನೆಟ್ಟಿಗರು :

ವಿಡಿಯೋ ಹಂಚಿಕೊಂಡ ಹಲವರು ಆಕೆಯ ಧೈರ್ಯಕ್ಕೆ “ಭೇಷ್!” ಎಂದು ಪ್ರತಿಕ್ರಿಯಿಸಿದ್ದು, “ಅಸಭ್ಯ ವರ್ತಿಸಿ ಕಿರುಕುಳ (harassment) ನೀಡಿದವನಿಗೆ ತಕ್ಕ ಪಾಠ ಕಲಿಸಿದ್ದಾಳೆ” ಎಂದು ಪ್ರಶಂಸಿಸಿದ್ದಾರೆ.

Disclaimer : The information provided in this article is based on a video/post currently circulating on social media. Janaspandan News does not confirm any claim or authenticity regarding this.


Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

Cancer

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ʼಕ್ಯಾನ್ಸರ್‌ (Cancer)ʼ ಎಂಬ ಪದವೇ ಕೇಳಿದರೂ ಹಲವರಿಗೆ ಭಯ ಹುಟ್ಟುತ್ತದೆ. ಆದರೆ ವೈದ್ಯಕೀಯ ತಜ್ಞರ ಪ್ರಕಾರ, ಈ ಕಾಯಿಲೆಯ ಕೆಲವು ಆರಂಭಿಕ ಲಕ್ಷಣಗಳನ್ನು ಗುರುತಿಸಿದರೆ ಮತ್ತು ಜೀವನಶೈಲಿಯಲ್ಲಿ ಸರಿಯಾದ ಬದಲಾವಣೆ ಮಾಡಿದರೆ ಕ್ಯಾನ್ಸರ್‌ನಿಂದ ತಪ್ಪಿಸಿಕೊಳ್ಳುವುದು ಸಾಧ್ಯ.

ಇತ್ತೀಚಿನ ಅಧ್ಯಯನದ ಪ್ರಕಾರ, ರಕ್ತದ ಗುಂಪು ಸಹ ಕ್ಯಾನ್ಸರ್ ಅಪಾಯದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ರಕ್ತದ ಗುಂಪು ಮತ್ತು ಕ್ಯಾನ್ಸರ್ (Cancer) ಅಪಾಯದ ಸಂಪರ್ಕ :

ವೈಜ್ಞಾನಿಕ ಅಧ್ಯಯನಗಳ ಪ್ರಕಾರ, ನಮ್ಮ ದೇಹದ ರಕ್ತದ ಪ್ರಕಾರವು ಕೆಲವು ರೀತಿಯ ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು.

2017ರಲ್ಲಿ ‘PLOS One’ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ‘B’ ರಕ್ತದ ಗುಂಪು ಹೊಂದಿರುವವರಿಗೆ ಇತರ ರಕ್ತದ ಗುಂಪಿನವರಿಗಿಂತ ಕೆಲವು ಕ್ಯಾನ್ಸರ್‌ಗಳ ಅಪಾಯ ಕಡಿಮೆ ಎಂದು ತಿಳಿಸಿದೆ. ವಿಶೇಷವಾಗಿ ಹೊಟ್ಟೆಯ ಕ್ಯಾನ್ಸರ್ (Cancer) ಮತ್ತು ಮೂತ್ರಕೋಶ ಕ್ಯಾನ್ಸರ್ ಅಪಾಯ ಕಡಿಮೆ ಎನ್ನಲಾಗಿದೆ.

ಆದರೆ, ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಇನ್ನೊಂದು ಅಧ್ಯಯನವು ಬೇರೆ ಮಾಹಿತಿಯನ್ನು ನೀಡಿದೆ. ಅದರ ಪ್ರಕಾರ, ‘O’ ಹೊರತುಪಡಿಸಿ (A, B, AB) ರಕ್ತದ ಗುಂಪು ಹೊಂದಿರುವವರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ (Pancreatic Cancer) ಅಪಾಯಕ್ಕೆ ಹೆಚ್ಚು ಒಳಗಾಗಬಹುದು.

Home
ಅಪಾಯದ ಮಟ್ಟಗಳು ಹೇಗೆ?

ಅಧ್ಯಯನದ ಪ್ರಕಾರ,

  • A ಬ್ಲಡ್ ಗ್ರೂಪ್ ಹೊಂದಿರುವವರು – 32% ಹೆಚ್ಚಿನ ಅಪಾಯ,
  • AB ಬ್ಲಡ್ ಗ್ರೂಪ್ ಹೊಂದಿರುವವರು – 51% ಹೆಚ್ಚಿನ ಅಪಾಯ,
  • B ಬ್ಲಡ್ ಗ್ರೂಪ್ ಹೊಂದಿರುವವರು – 72% ಹೆಚ್ಚಿನ ಅಪಾಯಕ್ಕೆ ಒಳಪಟ್ಟಿದ್ದಾರೆ.

‘O’ ರಕ್ತದ ಗುಂಪಿನವರಿಗಿಂತ ಇತರ ಬ್ಲಡ್ ಗ್ರೂಪ್ ಹೊಂದಿರುವವರಿಗೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (Cancer) ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. ಆದರೆ, ಇದು ಒಂದೇ ಕಾರಣವಲ್ಲ — ಆನುವಂಶಿಕತೆ, ಆಹಾರ ಪದ್ಧತಿ ಮತ್ತು ಪರಿಸರದ ಅಂಶಗಳು ಸಹ ಪ್ರಮುಖ ಪಾತ್ರವಹಿಸುತ್ತವೆ.

ಚುನಾವಣಾ ಪ್ರಚಾರ ವಾಹನದಲ್ಲಿ Liquor ಪತ್ತೆ ; ಲೂಟಿ ಮಾಡಿದ ಗ್ರಾಮಸ್ಥರು.
ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಎಂದರೇನು?

ಮೇದೋಜ್ಜೀರಕ ಗ್ರಂಥಿ (Pancreas) ಹೊಟ್ಟೆಯ ಕೆಳಭಾಗದಲ್ಲಿ ಇರುವ ಒಂದು ಅಂಗ. ಇದು ಆಹಾರ ಜೀರ್ಣಿಸಲು ಅಗತ್ಯವಾದ ಎನ್ಜೈಮ್‌ಗಳು ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ.

ಈ ಗ್ರಂಥಿಯ ಜೀವಕೋಶಗಳು ನಿಯಂತ್ರಣ ತಪ್ಪಿ ಬೆಳೆಯಲು ಆರಂಭಿಸಿದಾಗ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (Cancer) ಉಂಟಾಗುತ್ತದೆ. ದುರದೃಷ್ಟವಶಾತ್, ಇದನ್ನು ಸಾಮಾನ್ಯವಾಗಿ ತಡವಾಗಿ ಪತ್ತೆಹಚ್ಚಲಾಗುತ್ತದೆ, ಆದ್ದರಿಂದ ಚಿಕಿತ್ಸೆ ಕಷ್ಟಕರವಾಗುತ್ತದೆ.

“ಸ್ನೇಹಿತನ ಜೊತೆ ಇದ್ದ MBA ವಿದ್ಯಾರ್ಥಿನಿಯನ್ನು ಹೊತ್ತೊಯ್ಯ್ದು ದೌರ್ಜನ್ಯ ; ಪೊಲೀಸರಿಂದ ಶೋಧ.!”
ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್‌ನ ಲಕ್ಷಣಗಳು :
  • ಹೊಟ್ಟೆ ನೋವು (ಬೆನ್ನಿಗೆ ಹರಿಯುವಂತೆ).
  • ಅತಿಯಾದ ತೂಕ ಇಳಿಕೆ ಅಥವಾ ಹಸಿವಿನ ನಷ್ಟ.
  • ಕಾಮಾಲೆ (ಚರ್ಮ ಮತ್ತು ಕಣ್ಣಿನ ಹಳದಿ ಬಣ್ಣ).
  • ಕಪ್ಪು ಮೂತ್ರ ಮತ್ತು ಬಿಳಿ ಮಲ.
  • ಚರ್ಮ ತುರಿಕೆ ಮತ್ತು ಆಲಸ್ಯ.
  • ಹೊಸ ಮಧುಮೇಹ ಲಕ್ಷಣಗಳು ಅಥವಾ ಹದಗೆಡುವ ಶುಗರ್ ಲೆವೆಲ್‌ಗಳು.

ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ತಕ್ಷಣ ಸಂಪರ್ಕಿಸುವುದು ಅತಿಮುಖ್ಯ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.
ರಕ್ತದ ಗುಂಪುಗಳ ಪಟ್ಟಿ :

ರಕ್ತವನ್ನು ವೈದ್ಯಕೀಯವಾಗಿ ನಾಲ್ಕು ಮುಖ್ಯ ಗುಂಪುಗಳಲ್ಲಿ ವಿಂಗಡಿಸಲಾಗಿದೆ: A, B, AB ಮತ್ತು O, ಹಾಗೂ ಪ್ರತಿಯೊಂದಕ್ಕೂ RhD Positive / RhD Negative ಎಂಬ ಉಪವರ್ಗಗಳಿವೆ. ಒಟ್ಟಾರೆ ಎಂಟು ವಿಧದ ರಕ್ತದ ಗುಂಪುಗಳು ಇವೆ. ವ್ಯಕ್ತಿಯ ರಕ್ತದ ಗುಂಪು ಪೋಷಕರಿಂದ ಆನುವಂಶಿಕವಾಗಿ ದೊರಕುತ್ತದೆ.

ತಜ್ಞರ ಸಲಹೆ :

ರಕ್ತದ ಗುಂಪು ಒಂದು ಸೂಚಕ ಅಂಶ ಮಾತ್ರ. ಇದರ ಮೇಲೆ ಅತಿಯಾಗಿ ಭಯಪಡುವ ಅಗತ್ಯವಿಲ್ಲ.
ನಿತ್ಯ ವ್ಯಾಯಾಮ, ಆರೋಗ್ಯಕರ ಆಹಾರ, ತಂಬಾಕು ಮತ್ತು ಮದ್ಯದಿಂದ ದೂರ, ಹಾಗೂ ನಿಯಮಿತ ವೈದ್ಯಕೀಯ ತಪಾಸಣೆ. — ಇವುಗಳು ಯಾವುದೇ ಕ್ಯಾನ್ಸರ್‌ (Cancer) ನ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತವೆ.


Disclaimer : ಈ ಲೇಖನವು ವಿವಿಧ ಆರೋಗ್ಯ ಸಂಸ್ಥೆಗಳ ಅಧ್ಯಯನಗಳು ಮತ್ತು ವಿಶ್ವಾಸಾರ್ಹ ವೈದ್ಯಕೀಯ ವರದಿಗಳನ್ನು ಆಧರಿಸಿದೆ. ಇದು ಸಾಮಾನ್ಯ ಮಾಹಿತಿ ನೀಡುವುದಕ್ಕಾಗಿ ಮಾತ್ರ. ವೈದ್ಯಕೀಯ ಸಲಹೆಗಾಗಿ ಸದಾ ತಜ್ಞರನ್ನು ಸಂಪರ್ಕಿಸಿ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ʼಕ್ಯಾನ್ಸರ್‌ (Cancer)ʼ ಎಂಬ ಪದವೇ ಕೇಳಿದರೂ ಹಲವರಿಗೆ ಭಯ ಹುಟ್ಟುತ್ತದೆ. ಆದರೆ ವೈದ್ಯಕೀಯ ತಜ್ಞರ ಪ್ರಕಾರ, ಈ ಕಾಯಿಲೆಯ ಕೆಲವು ಆರಂಭಿಕ ಲಕ್ಷಣಗಳನ್ನು ಗುರುತಿಸಿದರೆ ಮತ್ತು ಜೀವನಶೈಲಿಯಲ್ಲಿ ಸರಿಯಾದ ಬದಲಾವಣೆ ಮಾಡಿದರೆ ಕ್ಯಾನ್ಸರ್‌ನಿಂದ ತಪ್ಪಿಸಿಕೊಳ್ಳುವುದು ಸಾಧ್ಯ.

ಇತ್ತೀಚಿನ ಅಧ್ಯಯನದ ಪ್ರಕಾರ, ರಕ್ತದ ಗುಂಪು ಸಹ ಕ್ಯಾನ್ಸರ್ ಅಪಾಯದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ರಕ್ತದ ಗುಂಪು ಮತ್ತು ಕ್ಯಾನ್ಸರ್ (Cancer) ಅಪಾಯದ ಸಂಪರ್ಕ :

ವೈಜ್ಞಾನಿಕ ಅಧ್ಯಯನಗಳ ಪ್ರಕಾರ, ನಮ್ಮ ದೇಹದ ರಕ್ತದ ಪ್ರಕಾರವು ಕೆಲವು ರೀತಿಯ ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು.

2017ರಲ್ಲಿ ‘PLOS One’ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ‘B’ ರಕ್ತದ ಗುಂಪು ಹೊಂದಿರುವವರಿಗೆ ಇತರ ರಕ್ತದ ಗುಂಪಿನವರಿಗಿಂತ ಕೆಲವು ಕ್ಯಾನ್ಸರ್‌ಗಳ ಅಪಾಯ ಕಡಿಮೆ ಎಂದು ತಿಳಿಸಿದೆ. ವಿಶೇಷವಾಗಿ ಹೊಟ್ಟೆಯ ಕ್ಯಾನ್ಸರ್ (Cancer) ಮತ್ತು ಮೂತ್ರಕೋಶ ಕ್ಯಾನ್ಸರ್ ಅಪಾಯ ಕಡಿಮೆ ಎನ್ನಲಾಗಿದೆ.

ಆದರೆ, ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಇನ್ನೊಂದು ಅಧ್ಯಯನವು ಬೇರೆ ಮಾಹಿತಿಯನ್ನು ನೀಡಿದೆ. ಅದರ ಪ್ರಕಾರ, ‘O’ ಹೊರತುಪಡಿಸಿ (A, B, AB) ರಕ್ತದ ಗುಂಪು ಹೊಂದಿರುವವರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ (Pancreatic Cancer) ಅಪಾಯಕ್ಕೆ ಹೆಚ್ಚು ಒಳಗಾಗಬಹುದು.

Home
ಅಪಾಯದ ಮಟ್ಟಗಳು ಹೇಗೆ?

ಅಧ್ಯಯನದ ಪ್ರಕಾರ,

  • A ಬ್ಲಡ್ ಗ್ರೂಪ್ ಹೊಂದಿರುವವರು – 32% ಹೆಚ್ಚಿನ ಅಪಾಯ,
  • AB ಬ್ಲಡ್ ಗ್ರೂಪ್ ಹೊಂದಿರುವವರು – 51% ಹೆಚ್ಚಿನ ಅಪಾಯ,
  • B ಬ್ಲಡ್ ಗ್ರೂಪ್ ಹೊಂದಿರುವವರು – 72% ಹೆಚ್ಚಿನ ಅಪಾಯಕ್ಕೆ ಒಳಪಟ್ಟಿದ್ದಾರೆ.

‘O’ ರಕ್ತದ ಗುಂಪಿನವರಿಗಿಂತ ಇತರ ಬ್ಲಡ್ ಗ್ರೂಪ್ ಹೊಂದಿರುವವರಿಗೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (Cancer) ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. ಆದರೆ, ಇದು ಒಂದೇ ಕಾರಣವಲ್ಲ — ಆನುವಂಶಿಕತೆ, ಆಹಾರ ಪದ್ಧತಿ ಮತ್ತು ಪರಿಸರದ ಅಂಶಗಳು ಸಹ ಪ್ರಮುಖ ಪಾತ್ರವಹಿಸುತ್ತವೆ.

ಚುನಾವಣಾ ಪ್ರಚಾರ ವಾಹನದಲ್ಲಿ Liquor ಪತ್ತೆ ; ಲೂಟಿ ಮಾಡಿದ ಗ್ರಾಮಸ್ಥರು.
ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಎಂದರೇನು?

ಮೇದೋಜ್ಜೀರಕ ಗ್ರಂಥಿ (Pancreas) ಹೊಟ್ಟೆಯ ಕೆಳಭಾಗದಲ್ಲಿ ಇರುವ ಒಂದು ಅಂಗ. ಇದು ಆಹಾರ ಜೀರ್ಣಿಸಲು ಅಗತ್ಯವಾದ ಎನ್ಜೈಮ್‌ಗಳು ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ.

ಈ ಗ್ರಂಥಿಯ ಜೀವಕೋಶಗಳು ನಿಯಂತ್ರಣ ತಪ್ಪಿ ಬೆಳೆಯಲು ಆರಂಭಿಸಿದಾಗ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (Cancer) ಉಂಟಾಗುತ್ತದೆ. ದುರದೃಷ್ಟವಶಾತ್, ಇದನ್ನು ಸಾಮಾನ್ಯವಾಗಿ ತಡವಾಗಿ ಪತ್ತೆಹಚ್ಚಲಾಗುತ್ತದೆ, ಆದ್ದರಿಂದ ಚಿಕಿತ್ಸೆ ಕಷ್ಟಕರವಾಗುತ್ತದೆ.

ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್‌ನ ಲಕ್ಷಣಗಳು :
  • ಹೊಟ್ಟೆ ನೋವು (ಬೆನ್ನಿಗೆ ಹರಿಯುವಂತೆ).
  • ಅತಿಯಾದ ತೂಕ ಇಳಿಕೆ ಅಥವಾ ಹಸಿವಿನ ನಷ್ಟ.
  • ಕಾಮಾಲೆ (ಚರ್ಮ ಮತ್ತು ಕಣ್ಣಿನ ಹಳದಿ ಬಣ್ಣ).
  • ಕಪ್ಪು ಮೂತ್ರ ಮತ್ತು ಬಿಳಿ ಮಲ.
  • ಚರ್ಮ ತುರಿಕೆ ಮತ್ತು ಆಲಸ್ಯ.
  • ಹೊಸ ಮಧುಮೇಹ ಲಕ್ಷಣಗಳು ಅಥವಾ ಹದಗೆಡುವ ಶುಗರ್ ಲೆವೆಲ್‌ಗಳು.

ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ತಕ್ಷಣ ಸಂಪರ್ಕಿಸುವುದು ಅತಿಮುಖ್ಯ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.
ರಕ್ತದ ಗುಂಪುಗಳ ಪಟ್ಟಿ :

ರಕ್ತವನ್ನು ವೈದ್ಯಕೀಯವಾಗಿ ನಾಲ್ಕು ಮುಖ್ಯ ಗುಂಪುಗಳಲ್ಲಿ ವಿಂಗಡಿಸಲಾಗಿದೆ: A, B, AB ಮತ್ತು O, ಹಾಗೂ ಪ್ರತಿಯೊಂದಕ್ಕೂ RhD Positive / RhD Negative ಎಂಬ ಉಪವರ್ಗಗಳಿವೆ. ಒಟ್ಟಾರೆ ಎಂಟು ವಿಧದ ರಕ್ತದ ಗುಂಪುಗಳು ಇವೆ. ವ್ಯಕ್ತಿಯ ರಕ್ತದ ಗುಂಪು ಪೋಷಕರಿಂದ ಆನುವಂಶಿಕವಾಗಿ ದೊರಕುತ್ತದೆ.

ತಜ್ಞರ ಸಲಹೆ :

ರಕ್ತದ ಗುಂಪು ಒಂದು ಸೂಚಕ ಅಂಶ ಮಾತ್ರ. ಇದರ ಮೇಲೆ ಅತಿಯಾಗಿ ಭಯಪಡುವ ಅಗತ್ಯವಿಲ್ಲ.
ನಿತ್ಯ ವ್ಯಾಯಾಮ, ಆರೋಗ್ಯಕರ ಆಹಾರ, ತಂಬಾಕು ಮತ್ತು ಮದ್ಯದಿಂದ ದೂರ, ಹಾಗೂ ನಿಯಮಿತ ವೈದ್ಯಕೀಯ ತಪಾಸಣೆ. — ಇವುಗಳು ಯಾವುದೇ ಕ್ಯಾನ್ಸರ್‌ (Cancer) ನ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತವೆ.


Disclaimer : ಈ ಲೇಖನವು ವಿವಿಧ ಆರೋಗ್ಯ ಸಂಸ್ಥೆಗಳ ಅಧ್ಯಯನಗಳು ಮತ್ತು ವಿಶ್ವಾಸಾರ್ಹ ವೈದ್ಯಕೀಯ ವರದಿಗಳನ್ನು ಆಧರಿಸಿದೆ. ಇದು ಸಾಮಾನ್ಯ ಮಾಹಿತಿ ನೀಡುವುದಕ್ಕಾಗಿ ಮಾತ್ರ. ವೈದ್ಯಕೀಯ ಸಲಹೆಗಾಗಿ ಸದಾ ತಜ್ಞರನ್ನು ಸಂಪರ್ಕಿಸಿ.


Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

Drumstick

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.

ಅಪ್ರಾಪ್ತೆಯ ಮೇಲೆ Instagram ಸ್ನೇಹಿತರಿಂದ ಗ್ಯಾಂಗ್ ರೇಪ್, ಇಬ್ಬರು ಬಂಧನ.

0

ಜನಸ್ಫಂದನ ನ್ಯೂಸ್‌, ಲಕ್ನೋ : ಉತ್ತರಪ್ರದೇಶದ ಲಕ್ನೋ ನಗರದಲ್ಲಿ ನಡೆದ ಕ್ರೂರ ಘಟನೆ ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ. ಇನ್‌ಸ್ಟಾಗ್ರಾಂ (Instagram) ಮೂಲಕ ಪರಿಚಯವಾದ ಸ್ನೇಹಿತನ ಮೇಲೆ ನಂಬಿಕೆ ಇಟ್ಟಿದ್ದ ಏಳನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಜೀವನವೇ ತತ್ತರಿಸುವಂತಾಗಿದೆ.

ಹೌದು, ಇನ್‌ಸ್ಟಾಗ್ರಾಂ (Instagram) ಗೆಳೆಯನೊಂದಿಗೆ ಜಾಲಿರೈಡ್‌ಗೆ ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಇಬ್ಬರು ಯುವಕರು ಹೋಟೆಲ್‌ನಲ್ಲಿ ಎರಡು ದಿನಗಳ ಕಾಲ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಪತ್ತೆಯಾಗಿದೆ.

ಸಫಾರಿ ವೇಳೆ Tiger ದಾಳಿ : ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರವಾಸಿಗ ; ರೋಮಾಂಚಕಾರಿ ದೃಶ್ಯ ವೈರಲ್.!
ಇನ್‌ಸ್ಟಾಗ್ರಾಂ (Instagram) ಪರಿಚಯದಿಂದ ದುರ್ಬಳಿಕೆಗೆ ದಾರಿ :

ಪೀಡಿತೆಯ ತಾಯಿ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಅಪ್ರಾಪ್ತ ಬಾಲಕಿ ವಿಮಲ್ ಯಾದವ್ ಎಂಬ ಯುವಕನೊಂದಿಗೆ ಇನ್‌ಸ್ಟಾಗ್ರಾಂ (Instagram) ನಲ್ಲಿ ಸಂಪರ್ಕದಲ್ಲಿದ್ದಳು. ದಿನನಿತ್ಯ ಫೋನ್‌ ಕಾಲ್‌ ಹಾಗೂ ಚಾಟ್‌ ಮೂಲಕ ಇಬ್ಬರಿಗೂ ಸ್ನೇಹ ಬೆಳೆದಿತ್ತು. ನವೆಂಬರ್ 2 ರಂದು, ವಿಮಲ್ ಆಕೆಯನ್ನು ಭೇಟಿಯಾಗಲು ಕರೆಸಿಕೊಂಡಿದ್ದನು.

ಅಂದು, ವಿಮಲ್ ತನ್ನ ಇಬ್ಬರು ಸ್ನೇಹಿತರಾದ ಪಿಯೂಷ್ ಮಿಶ್ರಾ ಮತ್ತು ಶುಭಂ ಶುಕ್ಲಾ ಜೊತೆ ಸ್ಕಾರ್ಪಿಯೋ ಕಾರಿನಲ್ಲಿ ಬಂದಿದ್ದನು. ಆಕೆಯನ್ನು ‘ಜಾಯ್‌ರೈಡ್’ಗೆ ಕರೆದುಕೊಂಡು ಹೋಗುವುದಾಗಿ ಹೇಳಿ ವಾಹನಕ್ಕೆ ಹತ್ತಿಸಿದ ಅವರು, ನಂತರ ಐಐಎಂ ರಸ್ತೆಯ ಹೋಟೆಲ್ಗೆ ಕರೆದುಕೊಂಡು ಹೋಗಿ ಕೊಠಡಿಯಲ್ಲಿ ಬಲವಂತವಾಗಿ ಇರಿಸಿಕೊಂಡಿದ್ದಾರೆ.

Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!
ಎರಡು ದಿನಗಳ ಕಾಲ ದೌರ್ಜನ್ಯ, ಬಳಿಕ ಪರಾರಿಯಾದ ಆರೋಪಿಗಳು :

ಆರೋಪಿಗಳು ಆಕೆಯ ಫೋನ್‌ ಕಿತ್ತುಕೊಂಡು, ನಂತರ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಆಕೆಯನ್ನು ಮನೆ ಬಳಿ ಬಿಟ್ಟು ಓಡಿಹೋದರೆಂದು ದೂರು ಹೇಳುತ್ತದೆ. ಈ ಅವಧಿಯಲ್ಲಿ ಆಕೆಯನ್ನು ಬೆದರಿಸಿ, “ವಿಡಿಯೋವನ್ನು ಸಾಮಾಜಿಕ ಜಲತಾಣದಲ್ಲಿ” ಹಾಕುವುದಾಗಿ ಧಮ್ಕಿ ಹಾಕಿದ್ದಾರೆ.

ತೀವ್ರ ಆಘಾತಕ್ಕೊಳಗಾದ ಬಾಲಕಿ ಮನೆಗೆ ಹಿಂತಿರುಗಿದಾಗ ಘಟನೆಗೆ ಸಂಬಂಧಿಸಿದ ವಿವರಗಳನ್ನು ತಾಯಿಗೆ ಹಂಚಿಕೊಂಡಿದ್ದಾಳೆ. ತಾಯಿ ತಕ್ಷಣವೇ ಸರೋಜಿನಿ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಚುನಾವಣಾ ಪ್ರಚಾರ ವಾಹನದಲ್ಲಿ Liquor ಪತ್ತೆ ; ಲೂಟಿ ಮಾಡಿದ ಗ್ರಾಮಸ್ಥರು.
ಇಬ್ಬರು ಬಂಧನ ; ಮುಖ್ಯ ಆರೋಪಿ ಹುಡುಕಾಟ :

ಪೊಲೀಸರು ಪಿಯೂಷ್ ಮತ್ತು ಶುಭಂ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಮುಖ ಆರೋಪಿ ವಿಮಲ್ ಯಾದವ್ ಪರಾರಿಯಾಗಿದ್ದು, ಅವನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (POCSO) ಅಡಿಯಲ್ಲಿ ದಾಖಲಿಸಲಾಗಿದೆ. “ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಲಕ್ನೋ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.
ಸಂಪಾದಕೀಯ :

ಸೋಶಿಯಲ್ ಮೀಡಿಯಾ (Ex: Instagram) ಮೂಲಕ ಅಪರಿಚಿತರೊಂದಿಗೆ ಸಂಪರ್ಕ ಬೆಳೆಸುವ ಮಕ್ಕಳ ಚಟುವಟಿಕೆಗಳ ಮೇಲೆ ಮೊದಲು ಪೋಷಕರು ಕಣ್ಗಾವಲು ಇರಿಸಿಕೊಳ್ಳುವುದು ಅತ್ಯಂತ ಅಗತ್ಯ.


ಚುನಾವಣಾ ಪ್ರಚಾರ ವಾಹನದಲ್ಲಿ Liquor ಪತ್ತೆ ; ಲೂಟಿ ಮಾಡಿದ ಗ್ರಾಮಸ್ಥರು.

Liquor

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯ ವೇಳೆ, NDA ಬೆಂಬಲಿತ ಪ್ರಚಾರ ವಾಹನದಲ್ಲಿ ಪತ್ತೆಯಾಗಿದ್ದ 17 ಮದ್ಯ (Liquor) ದ ಪೆಟ್ಟಿಗೆಗಳನ್ನು ಗ್ರಾಮಸ್ಥರು ಹೊತ್ತೊಯ್ಯುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಹಾರದಲ್ಲಿ ಮದ್ಯಪಾನ ನಿಷೇಧಿತವಿದ್ದರೂ ಸಹ ಮತದಾರರ ಒಲಿಸಿಕೊಳ್ಳಲು ಮದ್ಯ (Liquor) ಹಂಚಲಾಗುತ್ತಿದೆ ಎಂಬ ಆರೋಪವು ಈ ಘಟನೆಯಿಂದ ಕೇಳಿ ಬರುತ್ತಿದೆ.

Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!

ಮಂಗಳವಾರ ಬೆಳಿಗ್ಗೆ ಗಯಾ ಜಿಲ್ಲೆ, ಗುರಾರು ಪೊಲೀಸ್ ಠಾಣೆ ವ್ಯಾಪ್ತಿಯ ರೌನಾ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಚಾರಕ್ಕೆ ಬಳಸಲಾಗುತ್ತಿದ್ದ ಪಿಕಪ್ ಟ್ರಕ್‌ವೊಂದು ಸ್ಥಳೀಯ ಮೋಟಾರ್‌ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಥಳೀಯರು ಪಿಕಪ್ ವಾಹನವನ್ನು ತಡೆದು ವಾಹನದಲ್ಲಿದ್ದವರ ಜೊತೆ ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಪಿಕಪ್ ಟ್ರಕ್‌ ಪರಿಶೀಲನೆ ಮಾಡಿದಾಗ ಅದರಲ್ಲಿ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳ ಜೊತೆ ಪ್ಲಾಸ್ಟಿಕ್‌ನಿಂದ ಮುಚ್ಚಿದ 17 ಮದ್ಯ (Liquor) ದ ಪೆಟ್ಟಿಗೆಗಳು ಕಂಡುಬಂದವು. ಜನರು ವಾಹನವನ್ನು ಸುತ್ತುವರೆಯುತ್ತಿದಂತೆಯೇ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಇದೇ ವೇಳೆ ವಾಹನದಲ್ಲಿದ್ದ ಕೆಲವು ಮದ್ಯದ ಬಾಕ್ಸ್ ಗಳನ್ನು ಲೂಟಿ ಮಾಡಿದ್ದಾರೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎನ್‌ಡಿಎ ಬೆಂಬಲಿತ ಎಚ್‌ಎಎಂ ಅಭ್ಯರ್ಥಿ ದೀಪಾ ಮಾಂಝಿ ಅವರಿಗೆ ಸೇರಿದ ಪಿಕಪ್ ಟ್ರಕ್‌ ಇದ್ದಾಗಿದೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿದ ಗುರಾರು ಠಾಣಾಧಿಕಾರಿ ಅಖಿಲೇಶ್ ಕುಮಾರ್, ಪರಿಶೀಲನೆಯ ನಂತರ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮಾಲೀಕರು, ಚಾಲಕ ಮತ್ತು ಅಭ್ಯರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಬಿಹಾರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ನಾನಾ ಕಸರತ್ತು ಮಾಡುತ್ತಿದ್ದು, ಅದರಲ್ಲಿ ಮದ್ಯಪಾನ ನಿಷೇಧಿತವಿದ್ದರೂ ಸಹ ಮತದಾರರ ಒಲಿಸಿಕೊಳ್ಳಲು ಮದ್ಯ (Liquor) ಹಂಚಲಾಗುತ್ತಿದೆ ಎಂಬ ಆರೋಪವು ಕೇಳಿ ಬರುತ್ತಿದೆ.

ಮದ್ಯ (Liquor) ದ ಬಾಟಲ್‌ ಲೂಟಿ ಮಾಡುತ್ತಿರುವ ವಿಡಿಯೋ :

Courtesy : Kannada Prbha

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.

0

ಜನಸ್ಪಂದನ ನ್ಯೂಸ್‌, ಬೆಳಗಾವಿ : MES (ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡ ಶುಭಂ ಶೆಳಕೆ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಹಿನ್ನೆಲೆಯಲ್ಲಿ ಮಾಳಮಾರುತಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (CPI) ಜೆ. ಎಂ. ಕಾಲಿಮಿರ್ಚಿ ಅವರಿಗೆ ಸರ್ಕಾರದಿಂದ ವರ್ಗಾವಣೆಯ ಶಿಕ್ಷೆ ವಿಧಿಸಲಾಗಿದೆ.

ಆದಾಗ್ಯೂ, ಅವರನ್ನು ಯಾವ ಹುದ್ದೆಗೆ ಎಲ್ಲಿ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳು ಇನ್ನೂ ಸ್ಪಷ್ಟಪಡಿಸಿಲ್ಲ.

Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!
ವೈರಲ್ ಸೆಲ್ಫಿಯಿಂದ ಹುಟ್ಟಿದ ವಿವಾದ :

ನವೆಂಬರ್ 1ರಂದು ರಾಜ್ಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿತ್ತು. ಆದರೆ ಬೆಳಗಾವಿಯಲ್ಲಿ ಪ್ರತಿ ವರ್ಷಂತೆ ಈ ವರ್ಷವೂ MES ಸಂಘಟನೆ ರಾಜ್ಯೋತ್ಸವಕ್ಕೆ ವಿರೋಧವಾಗಿ “ಕರಾಳ ದಿನ” ಆಚರಿಸುತ್ತಿತ್ತು.

ಈ ಬಾರಿ ಜಿಲ್ಲಾಡಳಿತದಿಂದ ಮೆರವಣಿಗೆಗೆ ಅನುಮತಿ ನೀಡದಿದ್ದರೂ, MES ಕಾರ್ಯಕರ್ತರು ಸಂಭಾಜಿ ಉದ್ಯಾನದಲ್ಲಿ ಜಮಾಯಿಸಿದ್ದರು.

ಈ ಸಂದರ್ಭ, ಮಾಳಮಾರುತಿ ಠಾಣೆಯ ಸಿಪಿಐ ಜೆ. ಎಂ. ಕಾಲಿಮಿರ್ಚಿ ಅವರು MES ಮುಖಂಡ ಶುಭಂ ಶೆಳಕೆ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ಆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಯಿತು.

Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!
MES ಮುಖಂಡನ ಜೊತೆ ಸೆಲ್ಫಿ ; ಕನ್ನಡಿಗರ ಆಕ್ರೋಶ :

ವೈರಲ್ ಆಗಿದ ಸೆಲ್ಫಿ ಕುರಿತು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಕರ್ನಾಟಕ ರಾಜ್ಯೋತ್ಸವದ ದಿನವೇ, ಕರ್ನಾಟಕ ವಿರೋಧಿ ಸಂಘಟನೆಯ ಮುಖಂಡನ ಜೊತೆ ಪೊಲೀಸ್ ಅಧಿಕಾರಿಯೊಬ್ಬರು ಸೆಲ್ಫಿ (Selfe) ತೆಗೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಗೃಹ ಇಲಾಖೆ ತಕ್ಷಣವೇ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, CPI ಕಾಲಿಮಿರ್ಚಿ ಅವರ ವಿರುದ್ಧ ವರ್ಗಾವಣೆಯ ಕ್ರಮ ಕೈಗೊಂಡಿದೆ. ಆದರೆ ಅವರನ್ನು ಎಲ್ಲಿ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಇನ್ನೂ ಹೊರಬಿದ್ದಿಲ್ಲ.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಹೊಸ ಅಧಿಕಾರಿಯ ನೇಮಕ :

ಮಾಳಮಾರುತಿ ಪೊಲೀಸ್ ಠಾಣೆಗೆ ಹೊಸ ಅಧಿಕಾರಿಯಾಗಿ ಸಿಇಎನ್ (Cyber, Economic and Narcotic) ಠಾಣೆಯ ಇನ್ಸ್‌ಪೆಕ್ಟರ್ ಬಿ. ಆರ್. ಗಡ್ಡೆಕರ ಅವರನ್ನು ನೇಮಕ ಮಾಡಲಾಗಿದೆ. ಅವರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಪಾದಕೀಯ :

MES ಮುಖಂಡನ ಜೊತೆ ಸೆಲ್ಫಿ ತೆಗೆದುಕೊಂಡ ಪ್ರಕರಣ ಬೆಳಗಾವಿಯಲ್ಲಿ ರಾಜಕೀಯ ಬಿಸಿ ವಾತಾವರಣವನ್ನು ಸೃಷ್ಟಿಸಿದೆ. ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಸಿಪಿಐ ಕಾಲಿಮಿರ್ಚಿ ಅವರನ್ನು ವರ್ಗಾವಣೆ ಮಾಡಿದೆ. ಹೊಸ ಅಧಿಕಾರಿಯಾಗಿ ಬಿ.ಆರ್. ಗಡ್ಡೆಕರ ನೇಮಕಗೊಂಡಿದ್ದಾರೆ.


Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

Drumstick

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.

ಚುನಾವಣಾ ಪ್ರಚಾರ ವಾಹನದಲ್ಲಿ Liquor ಪತ್ತೆ ; ಲೂಟಿ ಮಾಡಿದ ಗ್ರಾಮಸ್ಥರು.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯ ವೇಳೆ, NDA ಬೆಂಬಲಿತ ಪ್ರಚಾರ ವಾಹನದಲ್ಲಿ ಪತ್ತೆಯಾಗಿದ್ದ 17 ಮದ್ಯ (Liquor) ದ ಪೆಟ್ಟಿಗೆಗಳನ್ನು ಗ್ರಾಮಸ್ಥರು ಹೊತ್ತೊಯ್ಯುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಹಾರದಲ್ಲಿ ಮದ್ಯಪಾನ ನಿಷೇಧಿತವಿದ್ದರೂ ಸಹ ಮತದಾರರ ಒಲಿಸಿಕೊಳ್ಳಲು ಮದ್ಯ (Liquor) ಹಂಚಲಾಗುತ್ತಿದೆ ಎಂಬ ಆರೋಪವು ಈ ಘಟನೆಯಿಂದ ಕೇಳಿ ಬರುತ್ತಿದೆ.

Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!

ಮಂಗಳವಾರ ಬೆಳಿಗ್ಗೆ ಗಯಾ ಜಿಲ್ಲೆ, ಗುರಾರು ಪೊಲೀಸ್ ಠಾಣೆ ವ್ಯಾಪ್ತಿಯ ರೌನಾ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಚಾರಕ್ಕೆ ಬಳಸಲಾಗುತ್ತಿದ್ದ ಪಿಕಪ್ ಟ್ರಕ್‌ವೊಂದು ಸ್ಥಳೀಯ ಮೋಟಾರ್‌ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಥಳೀಯರು ಪಿಕಪ್ ವಾಹನವನ್ನು ತಡೆದು ವಾಹನದಲ್ಲಿದ್ದವರ ಜೊತೆ ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಪಿಕಪ್ ಟ್ರಕ್‌ ಪರಿಶೀಲನೆ ಮಾಡಿದಾಗ ಅದರಲ್ಲಿ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳ ಜೊತೆ ಪ್ಲಾಸ್ಟಿಕ್‌ನಿಂದ ಮುಚ್ಚಿದ 17 ಮದ್ಯ (Liquor) ದ ಪೆಟ್ಟಿಗೆಗಳು ಕಂಡುಬಂದವು. ಜನರು ವಾಹನವನ್ನು ಸುತ್ತುವರೆಯುತ್ತಿದಂತೆಯೇ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಇದೇ ವೇಳೆ ವಾಹನದಲ್ಲಿದ್ದ ಕೆಲವು ಮದ್ಯದ ಬಾಕ್ಸ್ ಗಳನ್ನು ಲೂಟಿ ಮಾಡಿದ್ದಾರೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎನ್‌ಡಿಎ ಬೆಂಬಲಿತ ಎಚ್‌ಎಎಂ ಅಭ್ಯರ್ಥಿ ದೀಪಾ ಮಾಂಝಿ ಅವರಿಗೆ ಸೇರಿದ ಪಿಕಪ್ ಟ್ರಕ್‌ ಇದ್ದಾಗಿದೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿದ ಗುರಾರು ಠಾಣಾಧಿಕಾರಿ ಅಖಿಲೇಶ್ ಕುಮಾರ್, ಪರಿಶೀಲನೆಯ ನಂತರ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮಾಲೀಕರು, ಚಾಲಕ ಮತ್ತು ಅಭ್ಯರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಬಿಹಾರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ನಾನಾ ಕಸರತ್ತು ಮಾಡುತ್ತಿದ್ದು, ಅದರಲ್ಲಿ ಮದ್ಯಪಾನ ನಿಷೇಧಿತವಿದ್ದರೂ ಸಹ ಮತದಾರರ ಒಲಿಸಿಕೊಳ್ಳಲು ಮದ್ಯ (Liquor) ಹಂಚಲಾಗುತ್ತಿದೆ ಎಂಬ ಆರೋಪವು ಕೇಳಿ ಬರುತ್ತಿದೆ.

ಮದ್ಯ (Liquor) ದ ಬಾಟಲ್‌ ಲೂಟಿ ಮಾಡುತ್ತಿರುವ ವಿಡಿಯೋ :

Courtesy : Kannada Prbha


ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

Train

ಜನಸ್ಪಂದನ ನ್ಯೂಸ್‌, ಬಿಲಾಸಪುರ : ಇತ್ತೀಚಿನ ದಿನಗಳಲ್ಲಿ ರಸ್ತೆ ಹಾಗೂ ರೈಲು (Train) ಅಪಘಾತಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಬಂದಿದೆ. ಅನೇಕರು ಜೀವ ಕಳೆದುಕೊಂಡು, ಹಲವರು ಗಾಯಗೊಂಡಿರುವ ಘಟನೆಗಳು ದೇಶದಾದ್ಯಂತ ಆತಂಕ ಮೂಡಿಸಿವೆ.

ಇದೀಗ ನಡೆದ ಮತ್ತೊಂದು ಭೀಕರ ಅಪಘಾತದಲ್ಲಿ ಭಾರತೀಯ ರೈಲ್ವೇಯ (68733) ಪ್ರಯಾಣಿಕರ ರೈಲು ಬಿಲಾಸಪುರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಲಾಸಪುರದಲ್ಲಿ ಭೀಕರ ರೈಲು ಅಪಘಾತ :

ಚತ್ತೀಸಗಢದ ಬಿಲಾಸಪುರ ಜಿಲ್ಲೆಯ ಲಾಲ್‌ಖಡನಾ ಪ್ರದೇಶದ ಬಳಿ ನಡೆದ ಈ ದುರಂತದಲ್ಲಿ ಪ್ರಯಾಣಿಕರ ರೈಲು (Train) ವೇಗವಾಗಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲಿ (Train) ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಯಿಂದ ರೈಲಿನ ಮುಂಭಾಗದ ಬೋಗಿಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಧಾವಿಸಿದ ಬಿಲಾಸಪುರ ಎಸ್‌ಪಿ ರಜನೀಶ್ ಸಿಂಗ್ ಅವರು, “ಇದುವರೆಗೆ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಹಲವಾರು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”
ಸ್ಥಳದಲ್ಲಿ ಭೀಕರ ದೃಶ್ಯ :

ರೈಲು (Train) ಅಪಘಾತದ ನಂತರ ಸ್ಥಳದಲ್ಲಿ ಶೋಕ ವಾತಾವರಣದ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಪ್ರಯಾಣಿಕರು ಬೋಗಿಗಳೊಳಗೆ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ರಕ್ಷಣಾ ಪಡೆಗಳು ಸ್ಥಳದಲ್ಲಿ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿವೆ.

ಆಯಂಬುಲೆನ್ಸ್ ಹಾಗೂ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಒಂದು ಮಗುವನ್ನು ಬೋಗಿಯ ಅಡಿಯಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂಬ ವರದಿಯೂ ಬಂದಿದೆ.

ಅಪಘಾತದ ಸಾಧ್ಯ ಕಾರಣ :

ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ವೈಯರಿಂಗ್ ಹಾಗೂ ಸಿಗ್ನಲ್ ಸಿಸ್ಟಮ್ ವೈಫಲ್ಯ ಈ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ರೈಲ್ವೇ ಅಧಿಕಾರಿಗಳು ಈಗಾಗಲೇ ಘಟನೆಯ ತನಿಖೆ ಆರಂಭಿಸಿದ್ದು, ವಿಶೇಷ ತನಿಖಾ ತಂಡ ಸ್ಥಳಕ್ಕೆ ಧಾವಿಸಿದೆ.

ರೈಲು (Train) ಸಂಚಾರದಲ್ಲಿ ಅಡಚಣೆ :

ಈ ಅಪಘಾತದ ಪರಿಣಾಮವಾಗಿ ಬಿಲಾಸಪುರ–ಕತ್ನಿ ರೈಲು ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನೇಕ ರೈಲು (Train) ಗಳು ರದ್ದಾಗಿದ್ದು, ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿಗಳು ಹಳಿಯನ್ನು ಶೀಘ್ರ ದುರಸ್ತಿ ಮಾಡಲು ತೊಡಗಿದ್ದಾರೆ.

ಸಹಾಯವಾಣಿ ತೆರೆದ ರೈಲ್ವೇ :

ಅಪಘಾತದ ಬೆನ್ನಲ್ಲೇ ಭಾರತೀಯ ರೈಲ್ವೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಪ್ರಯಾಣಿಕರು ಮತ್ತು ಅವರ ಕುಟುಂಬಗಳು ಈ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದು:

  • ಬಿಲಾಸಪುರ: 9752485499, 8602007202
  • ಚಂಪಾ ಜಂಕ್ಷನ್: 808595652
  • ರಾಯಿಘಡ: 975248560
  • ಪಂದ್ರ ರಸ್ತೆ: 8294730162

ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ಮುಂದುವರಿದಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೇ ಇಲಾಖೆ ಈ ಘಟನೆಗೆ ಆಳವಾದ ವಿಷಾದ ವ್ಯಕ್ತಪಡಿಸಿದ್ದು, ಬಾಧಿತ ಕುಟುಂಬಗಳಿಗೆ ಪರಿಹಾರ ಘೋಷಿಸುವ ಸಾಧ್ಯತೆಗಳೂ ಇವೆ.