General News

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ.

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ

ನವದೆಹಲಿ: ಸ್ವಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ವಯಸ್ಕರಿಗೆ (For adults) ಕಿರುಕುಳ ನೀಡಕೂಡದೆಂದು ಪೊಲೀಸರಿಗೆ ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ ನೀಡಿದೆ. ಈ ಮೂಲಕ ವೈಯಕ್ತಿಕ ಸ್ವಾತಂತ್ರ್ಯ […]

Viral Video

ಮರಿ ಮಂಗನ ಕಿತಾಪತಿ ನೋಡಿ ನೆಟ್ಟಿಗರು ಫಿದಾ; ವೈರಲ್ ವಿಡಿಯೋಗೆ ಭಾರೀ ಪ್ರತಿಕ್ರಿಯೆ.

ಮರಿ ಮಂಗನ ಕಿತಾಪತಿ ನೋಡಿ ನೆಟ್ಟಿಗರು ಫಿದಾ

ಡೆಸ್ಕ್‌ : ಇಲ್ಲೊಂದು ಮರಿ ಮಂಗನ ಕಿತಾಪತಿಗೆ ನೆಟ್ಟಿಗರು ಫಿದಾ ಆಗಿದ್ದು, ವೈರಲ್ ವಿಡಿಯೋಗೆ ಸೋಷಿಯಲ್ ಮೀಡಿಯಾ (Social Media) ದಲ್ಲಿ ಭಾರೀ ಪ್ರತಿಕ್ರಿಯೆ ಉಂಟಾಗಿದೆ. ಈ ವೈರಲ್

Crime News

ಮಾಜಿ ಪ್ರೇಯಸಿಯ ಮನೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ; ಚಿಕಿತ್ಸೆ ಫಲಿಸದೆ ಸಾವು.

ಮಾಜಿ ಪ್ರೇಯಸಿಯ ಮನೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೇರೆ ಯುವಕನೊಂದಿಗೆ ಮದುವೆಯಾಗಿದ್ದರೂ ಸಹ ತನ್ನ ಮಾಜಿ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿ ಹಲ್ಲೆಗೊಳಗಾಗಿ ಕೊನೆಗೆ ಸಾವನ್ನಪ್ಪಿದ ಘಟನೆ ಬೆಂಗಳೂರಿ (Bengaluru) ನಲ್ಲಿ ನಡೆದಿದೆ. ಪ್ರೀತಿಸಿದ್ದ

Belagavi News

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ದಂಪತಿ, 9 ತಿಂಗಳ ಮಗು ಸಾವು.

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ದಂಪತಿ, 9 ತಿಂಗಳ ಮಗು ಸಾವು

 ರಾಯಬಾಗ (ಬೆಳಗಾವಿ) : ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಭೀಕರ ರಸ್ತೆಅಪಘಾತ (Road Accident) ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ದಂಪತಿ ಹಾಗೂ 9 ತಿಂಗಳ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

Viral Video

ಮೊಬೈಲ್ ಕದ್ದ ಮರಿ ಕೋತಿ; ತಾಯಿ ಕೋತಿ ಮಾಡಿದ ಕೆಲಸ ವೈರಲ್.

ಮೊಬೈಲ್ ಕದ್ದ ಮರಿ ಕೋತಿ

ಡೆಸ್ಕ್‌ : ಪ್ರವಾಸಿಗರ ಬಳಿ ಇದ್ದ ಮೊಬೈಲ್‌ ಫೋನ್‌ ಅನ್ನು ಪುಟ್ಟ ಕೋತಿ ಮರಿ ಕಿತ್ತುಕೊಂಡ ಘಟನೆ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಕೋತಿಮರಿಯ

Astrology

ಇಂದಿನ ರಾಶಿ ಭವಿಷ್ಯ: ಮೇ 24, 2026 ರವಿವಾರದ ದ್ವಾದಶ ರಾಶಿಗಳ ಫಲಗಳು.!

Today horoscope - ಇಂದಿನ ರಾಶಿ ಭವಿಷ್ಯ ಜೂನ್ 05

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 24, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ

Astrology

ಇಂದಿನ ರಾಶಿ ಭವಿಷ್ಯ: ಮೇ 20, 2026 ಬುಧವಾರದ ದ್ವಾದಶ ರಾಶಿಗಳ ಫಲಗಳು.!

Today horoscope - ಇಂದಿನ ರಾಶಿ ಭವಿಷ್ಯ ಜೂನ್ 05

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 20, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ

Weather

ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆ; 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.

10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದ್ದು, ರಾಜ್ಯದ ಈ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

State News

ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್; ಮುಷ್ಕರ ಬೇಡ, ಚರ್ಚೆ ನಡೆಸಿ ಎಂದ ಕೋರ್ಟ್.

KSRTC ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು : ನಾಳೆಯ (ಮೇ.20) KSRTC ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಮುಷ್ಕರ ಬೇಡ, ಚರ್ಚೆ ನಡೆಸಿ ಎಂದ ಕೋರ್ಟ್ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಆತಂಕದಲ್ಲಿದ್ದ

Astrology

ಇಂದಿನ ರಾಶಿ ಭವಿಷ್ಯ: ಮೇ 19, 2026 ಮಂಗಳವಾರದ ದ್ವಾದಶ ರಾಶಿಗಳ ಫಲಗಳು.!

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 19, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ

Job

IRIDO ನಲ್ಲಿ 6300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ, 12ನೇ, ಪದವೀಧರರಿಗೆ ಅವಕಾಶ.

IRIDO ನಲ್ಲಿ6300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜನಸ್ಪಂದನ ನ್ಯೂಸ್‌, ನೌಕರಿ : 10ನೇ, 12ನೇ ಮತ್ತು ಪದವೀಧರರಿಗೆ ಒಂದು ಒಳ್ಳೆಯ ಸುವರ್ಣಾವಕಾಶ. ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯಲ್ಲಿ ದೇಶಾಧ್ಯಂತ ಖಾಲಿ

General News

ಮೇ 20 ಸಾರಿಗೆ ಮುಷ್ಕರ ಹಿನ್ನೆಲೆ KSRTC ಖಡಕ್ ಎಚ್ಚರಿಕೆ; ‘ನೋ ವರ್ಕ್‌, ನೋ ಪೇ’ ಆದೇಶ.

KSRTC ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಜನಸ್ಪಂದನ ನ್ಯೂಸ್, ಬೆಂಗಳೂರು :‌ ಮೇ 20 ರಂದು KSRTC ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿ ‘ನೋ ವರ್ಕ್‌,

Scroll to Top