General News

ಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ; ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿಸಿದ ಡ್ರೈವರ್.

ಚಾಲಕನಿಗೆ ಹೃದಯಾಘಾತ

ಜನಸ್ಪಂದನ ನ್ಯೂಸ್‌, ಮಡಿಕೇರಿ : ಮಡಿಕೇರಿ (Madikeri) ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ (Private Bus) ಚಲಿಸುತ್ತಿರುವಾಗಲೇ […]

Crime News

26 ವರ್ಷದ ಮಹಿಳೆ ಜೊತೆ ಆಪ್ತತೆ: ಪೋಷಕರ ಬುದ್ಧಿವಾದಕ್ಕೆ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ.

ಪೋಷಕರ ಬುದ್ಧಿವಾದಕ್ಕೆ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ.

ಜನಸ್ಪಂದನ ನ್ಯೂಸ್‌, ಬೆಂಗಳೂರು : ತನಗಿಂತ ದೊಡ್ಡವಳಾದ ಮಹಿಳೆಯೊಂದಿಗೆ ಅಷ್ಟೊಂದು ಸಲುಗೆಯಿಂದ ಇರಬೇಡ ಅಂತ ಪೊಷಕರು ಬುದ್ದಿವಾದ ಹೇಳಿದ ಹಿನ್ನಲೆಯಲ್ಲಿ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ

Health and Fitness

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತಾ? ಈ ಬಗ್ಗೆ ವಿಜ್ಞಾನ ಏನು ಹೇಳುತ್ತೆ?

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತಾ?

ಜನಸ್ಪಂದನ ನ್ಯೂಸ್‌, ಆರೋಗ್ಯ : ನಾವೂ ದಿನ ನಿತ್ಯ ಆಹಾರದ ಜೊತೆ ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತಾ? ಈ ಬಗ್ಗೆ ವಿಜ್ಞಾನ ಏನು ಹೇಳುತ್ತೆ? ಬನ್ನಿ, ತುಪ್ಪ

General News

ಪೋಕ್ಸೋ ಭಯ: ಠಾಣೆಯಲ್ಲೇ ಲಾಕರ್ ಕೀ ನುಂಗಿದ ಆರೋಪಿ; 10ಕೆಜಿ ಬಾಳೆಹಣ್ಣು ತಿನ್ನಿಸಿದ ಪೊಲೀಸರು.

ಠಾಣೆಯಲ್ಲೇ ಲಾಕರ್ ಕೀ ನುಂಗಿದ ಆರೋಪಿ

ಜನಸ್ಪಂದನ ನ್ಯೂಸ್‌, ಬೆಂಗಳೂರು : ಪೋಕ್ಸೋ ಕೇಸ್‌ಗೆ ಹೆದರಿ ಆರೋಪಿಯೋರ್ವ ಠಾಣೆಯಲ್ಲೇ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ತಕ್ಷಣ ಆಸ್ಪತ್ರೆ ಸೇರಿಸಿದ

Viral Video

ರೈಲು ಹಳಿ ದಾಟುವ ವೇಳೆ ಭೀಕರ ದುರಂತ: ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು, ವಿಡಿಯೋ ವೈರಲ್.

ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಜಾಗರೂಕತೆಯಿಂದ ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿರುವ ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು ಸಂಭವಿಸಿರುವ ದುರಂತ ಘಟನೆ ಘಟಿಸಿದ್ದು, ಈ ಘಟನೆಯ

Health and Fitness

ಬೇಸಿಗೆಯಲ್ಲಿ ಮಜ್ಜಿಗೆ ಮತ್ತು ಲಸ್ಸಿ: ದೇಹಕ್ಕೆ ಯಾವುದು ಹೆಚ್ಚು ತಂಪು ಕೊಡುತ್ತದೆ?

ಬೇಸಿಗೆಯಲ್ಲಿ ಮಜ್ಜಿಗೆ ಮತ್ತು ಲಸ್ಸಿ

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯಲ್ಲಿ ಮಜ್ಜಿಗೆ vs ಲಸ್ಸಿ,  ಇದರಲ್ಲಿ ದೇಹಕ್ಕೆ ಯಾವುದು ಹೆಚ್ಚು ತಂಪು ಕೊಡುತ್ತದೆ ಗೊತ್ತಾ? ಬನ್ನಿ ಇಂದಿನ ಆರೋಗ್ಯ ಸುದ್ದಿಯಲ್ಲಿ ಮಜ್ಜಿಗೆ

General News

ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: CCB ದಾಳಿ; 4 ಜನರ ಬಂಧನ, ಮಹಿಳೆಯರ ರಕ್ಷಣೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಸಿಸಿಬಿ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ

Health and Fitness

ಬೇಸಿಗೆಯಲ್ಲಿ ಕಬ್ಬಿನ ರಸ: ಆರೋಗ್ಯ ಲಾಭಗಳು, ಜೀರ್ಣಕ್ರಿಯೆ ಸುಧಾರಣೆ ಹಾಗೂ ಯಾರು ಸೇವಿಸಬಾರದು?

ಬೇಸಿಗೆಯಲ್ಲಿ ಕಬ್ಬಿನ ರಸ

ಜನಸ್ಪಂದನ ನ್ಯೂಸ್, ಆರೋಗ್ಯ : ಬೇಸಿಗೆ ಬಂತೆಂದರೆ ಸಾಕು ದೇಹ ತಂಪಾಗಿಸಲು ಅನೇಕ ವಿಧದ ಪಾನೀಯಗಳ ಮೊರೆ ಹೋಗುತ್ತೇವೆ. ಆದರೆ “ಕಬ್ಬಿನ ರಸ” ದ ಸೇವನೆಯಿಂದ ಎಷ್ಟೊಂದು ಲಾಭಗಳಿಗೆ ಅಂತ

International News

ಅವಳಿ ಸಹೋದರಿಯರು: ತಂದೆ ಬೇರೆ ಬೇರೆ; 49 ವರ್ಷಗಳ ಬಳಿಕ ಬೆರಗುಗೊಳಿಸಿದ DNA ಸತ್ಯ.

ಅವಳಿ ಸಹೋದರಿಯರು: ತಂದೆ ಬೇರೆ ಬೇರೆ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಒಂದೇ ಗರ್ಭದಲ್ಲಿ ಜನಿಸಿ ಬೆಳದು ದೊಡ್ಡವರಾದ ಅವಳಿ ಸಹೋದರಿಯರು, ಆದರೆ ತಂದೆಯರು ಮಾತ್ರ ಬೇರೆ ಬೇರೆ ಎಂಬ ಆತಂಕಕಾರಿ ಮತ್ತು ವೈದ್ಯಕೀಯ

Belagavi News

ಬೆಳಗಾವಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಸಾವು.

ಈಜಲು ಹೋದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಸಾವು

ಜನಸ್ಪಂದನ ನ್ಯೂಸ್‌, ಬೆಳಗಾವಿ : ಇಂದು (ಮೇ. 03) ಬೆಳಗಾವಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಸಾವು ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

Health and Fitness

ಯೂರಿಕ್ ಆಸಿಡ್ ಹೆಚ್ಚಾದರೆ ಏನಾಗುತ್ತದೆ? ನಿಯಂತ್ರಣಕ್ಕೆ 5 ಮನೆಮದ್ದುಗಳು.

ಯೂರಿಕ್ ಆಸಿಡ್ ಹೆಚ್ಚಾದರೆ ಏನಾಗುತ್ತದೆ?

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹದಲ್ಲಿ ಒಂದು ವೇಳೆ ಯೂರಿಕ್ ಆಸಿಡ್ (Uric Acid) ಹೆಚ್ಚಾದರೆ ಉಂಟಾಗುವ ಸಮಸ್ಯೆಗಳಾವವು? ಹೆಚ್ಚಾದ ಯುರಿಕ್‌ ಆಸಿಡ್‌ ಹೇಗೆ ಕಡಿಮೆ

Scroll to Top