ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 20

Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.



ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

Train

ಜನಸ್ಪಂದನ ನ್ಯೂಸ್‌, ಬಿಲಾಸಪುರ : ಇತ್ತೀಚಿನ ದಿನಗಳಲ್ಲಿ ರಸ್ತೆ ಹಾಗೂ ರೈಲು (Train) ಅಪಘಾತಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಬಂದಿದೆ. ಅನೇಕರು ಜೀವ ಕಳೆದುಕೊಂಡು, ಹಲವರು ಗಾಯಗೊಂಡಿರುವ ಘಟನೆಗಳು ದೇಶದಾದ್ಯಂತ ಆತಂಕ ಮೂಡಿಸಿವೆ.

ಇದೀಗ ನಡೆದ ಮತ್ತೊಂದು ಭೀಕರ ಅಪಘಾತದಲ್ಲಿ ಭಾರತೀಯ ರೈಲ್ವೇಯ (68733) ಪ್ರಯಾಣಿಕರ ರೈಲು ಬಿಲಾಸಪುರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಲಾಸಪುರದಲ್ಲಿ ಭೀಕರ ರೈಲು ಅಪಘಾತ :

ಚತ್ತೀಸಗಢದ ಬಿಲಾಸಪುರ ಜಿಲ್ಲೆಯ ಲಾಲ್‌ಖಡನಾ ಪ್ರದೇಶದ ಬಳಿ ನಡೆದ ಈ ದುರಂತದಲ್ಲಿ ಪ್ರಯಾಣಿಕರ ರೈಲು (Train) ವೇಗವಾಗಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲಿ (Train) ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಯಿಂದ ರೈಲಿನ ಮುಂಭಾಗದ ಬೋಗಿಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಧಾವಿಸಿದ ಬಿಲಾಸಪುರ ಎಸ್‌ಪಿ ರಜನೀಶ್ ಸಿಂಗ್ ಅವರು, “ಇದುವರೆಗೆ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಹಲವಾರು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”
ಸ್ಥಳದಲ್ಲಿ ಭೀಕರ ದೃಶ್ಯ :

ರೈಲು (Train) ಅಪಘಾತದ ನಂತರ ಸ್ಥಳದಲ್ಲಿ ಶೋಕ ವಾತಾವರಣದ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಪ್ರಯಾಣಿಕರು ಬೋಗಿಗಳೊಳಗೆ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ರಕ್ಷಣಾ ಪಡೆಗಳು ಸ್ಥಳದಲ್ಲಿ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿವೆ.

ಆಯಂಬುಲೆನ್ಸ್ ಹಾಗೂ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಒಂದು ಮಗುವನ್ನು ಬೋಗಿಯ ಅಡಿಯಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂಬ ವರದಿಯೂ ಬಂದಿದೆ.

ಅಪಘಾತದ ಸಾಧ್ಯ ಕಾರಣ :

ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ವೈಯರಿಂಗ್ ಹಾಗೂ ಸಿಗ್ನಲ್ ಸಿಸ್ಟಮ್ ವೈಫಲ್ಯ ಈ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ರೈಲ್ವೇ ಅಧಿಕಾರಿಗಳು ಈಗಾಗಲೇ ಘಟನೆಯ ತನಿಖೆ ಆರಂಭಿಸಿದ್ದು, ವಿಶೇಷ ತನಿಖಾ ತಂಡ ಸ್ಥಳಕ್ಕೆ ಧಾವಿಸಿದೆ.

ರೈಲು (Train) ಸಂಚಾರದಲ್ಲಿ ಅಡಚಣೆ :

ಈ ಅಪಘಾತದ ಪರಿಣಾಮವಾಗಿ ಬಿಲಾಸಪುರ–ಕತ್ನಿ ರೈಲು ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನೇಕ ರೈಲು (Train) ಗಳು ರದ್ದಾಗಿದ್ದು, ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿಗಳು ಹಳಿಯನ್ನು ಶೀಘ್ರ ದುರಸ್ತಿ ಮಾಡಲು ತೊಡಗಿದ್ದಾರೆ.

ಸಹಾಯವಾಣಿ ತೆರೆದ ರೈಲ್ವೇ :

ಅಪಘಾತದ ಬೆನ್ನಲ್ಲೇ ಭಾರತೀಯ ರೈಲ್ವೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಪ್ರಯಾಣಿಕರು ಮತ್ತು ಅವರ ಕುಟುಂಬಗಳು ಈ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದು:

  • ಬಿಲಾಸಪುರ: 9752485499, 8602007202
  • ಚಂಪಾ ಜಂಕ್ಷನ್: 808595652
  • ರಾಯಿಘಡ: 975248560
  • ಪಂದ್ರ ರಸ್ತೆ: 8294730162

ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ಮುಂದುವರಿದಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೇ ಇಲಾಖೆ ಈ ಘಟನೆಗೆ ಆಳವಾದ ವಿಷಾದ ವ್ಯಕ್ತಪಡಿಸಿದ್ದು, ಬಾಧಿತ ಕುಟುಂಬಗಳಿಗೆ ಪರಿಹಾರ ಘೋಷಿಸುವ ಸಾಧ್ಯತೆಗಳೂ ಇವೆ.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.

0

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ರೈಲ್ವೆ (Railway) ಇಲಾಖೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಹೊರಬಿದ್ದಿದ್ದು, ತಾಂತ್ರಿಕೇತರ ವರ್ಗದ 3058 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

NTPC ವಿಭಾಗದಲ್ಲಿ ಪದವಿ ಮತ್ತು ಮಧ್ಯಂತರ ಅರ್ಹತೆ ಹೊಂದಿರುವ ನಿರುದ್ಯೋಗಿಗಳಿಗೆ ಈ ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಎರಡು ರೀತಿಯ ಹುದ್ದೆಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು.

ಈ ‘Message’ ಬಂದ್ರೆ ತಕ್ಷಣ ಡಿಲೀಟ್ ಮಾಡಿ ; ಇಲ್ಲಾಂದ್ರೆ ಡೇಟಾ, ಬ್ಯಾಂಕ್ ವಿವರ ಹ್ಯಾಕ್.
ರೈಲ್ವೆ (Railway) ಹುದ್ದೆಗಳ ವಿವರ :
  • ವಾಣಿಜ್ಯ ಕಮ್ ಟಿಕೆಟ್ ಕ್ಲರ್ಕ್ : 2424 ಹುದ್ದೆಗಳು.
  • ಖಾತೆ ಗುಮಾಸ್ತರು ಮತ್ತು ಟೈಪಿಸ್ಟ್ : 394 ಹುದ್ದೆಗಳು.
  • ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ : 163 ಹುದ್ದೆಗಳು.
  • ರೈಲು (Railway) ಗುಮಾಸ್ತರು : 77 ಹುದ್ದೆಗಳು.
ವೇತನ ಶ್ರೇಣಿ :
ಹುದ್ದೆವೇತನ
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ರೂ. 21,700/-
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ರೂ. 19,900/-
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ರೂ. 19,900/-
ಟ್ರೈನ್ಸ್ ಕ್ಲರ್ಕ್ರೂ. 19,900/-
Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!
ರೈಲ್ವೆ (Railway) ಹುದ್ದೆಗಳಿಗೆ ಪರೀಕ್ಷಾ ವಿಧಾನ :

ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಸಲಾಗುವುದು. ಟೈಪಿಸ್ಟ್ ಹುದ್ದೆಗಳಿಗೆ ಟೈಪಿಂಗ್ ಕೌಶಲ್ಯ ಪರೀಕ್ಷೆ ಜಾರಿ ಮಾಡಲಾಗುತ್ತದೆ.

ವಯೋಮಿತಿ :
  • ದಿನಾಂಕ 01/01/2026ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
  • SC/ST – 5 ವರ್ಷ,
  • OBC – 3 ವರ್ಷ,
  • ದಿವ್ಯಾಂಗ – 10–15 ವರ್ಷ.
38 ವರ್ಷದ ಮಹಿಳೆಯ ಕಾಟಕ್ಕೆ ಬೇಸತ್ತು 19 ವರ್ಷದ Young man ಆತ್ಮಹತ್ಯೆ.
ಅರ್ಜಿ ಶುಲ್ಕ:
  • ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ : ರೂ. 250/-
  • ಉಳಿದ ಅಭ್ಯರ್ಥಿಗಳಿಗೆ : ರೂ. 500/-
ವಿದ್ಯಾರ್ಹತೆ :
  • PUC ಮಧ್ಯಂತರ/ತತ್ಸಮಾನ ಕೋರ್ಸ್‌ನಲ್ಲಿ ಕನಿಷ್ಠ 50% ಅಂಕಗಳು.
  • ಪದವಿ/ಸ್ನಾತಕೋತ್ತರ ಪದವಿ ಹೊಂದಿರುವವರು ಇಂಟರ್‌ನಲ್ಲಿ ಶೇಕಡಾ 50 ಅಂಕಗಳನ್ನು ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ :
  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 28, 2025. 
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :  ನವೆಂಬರ್ 27, 2025. 
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 29, 2025.
2025-26ನೇ ಸಾಲಿನ SSLC ಹಾಗೂ ದ್ವಿತೀಯ PUC ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ.!
ರೈಲ್ವೆ (Railway) ಹುದ್ದೆಗಳ ಪ್ರಮುಖ ಲಿಂಕ್‌ :

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸಲು Railway (RRB )ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.

ಸಾರಾಂಶ :

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವುದು ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ. Railway ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವೇಳೆ ಅರ್ಹತೆ, ವಯೋಮಿತಿ ಮತ್ತು ಶುಲ್ಕದ ನಿಯಮಗಳನ್ನು ಸರಿಯಾಗಿ ಪರಿಶೀಲಿಸಿ ಸಲ್ಲಿಸುವುದು ಬಹುಮುಖ್ಯ.


Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!

Attendance

ಜನಸ್ಪಂದನ ನ್ಯೂಸ್‌, ದೆಹಲಿ : ದೆಹಲಿ ಹೈಕೋರ್ಟ್ ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ತೀರ್ಪೊಂದನ್ನು ನೀಡಿದ್ದು, ವಿದ್ಯಾರ್ಥಿಗಳು ಹಾಜರಾತಿ (Attendance) ಕೊರತೆಯಿಂದ ಪರೀಕ್ಷೆಗೆ ಕೂರಲು ಅವಕಾಶ ನೀಡದೆ ಇರುವಂತಿಲ್ಲ (ತಪ್ಪಿಸಬಾರದು) ಎಂದು ಸ್ಪಷ್ಟಪಡಿಸಿದೆ.

ಈ ತೀರ್ಪು, ಸುಶಾಂತ್ ರೋಹಿಲಾ ಪ್ರಕರಣದ ಹಿನ್ನೆಲೆಯಲ್ಲಿ ಹೊರಬಂದಿದ್ದು, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಹಕ್ಕಿಗೆ ಹೊಸ ಪ್ರೋತ್ಸಾಹ ನೀಡಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಸುಶಾಂತ್ ರೋಹಿಲಾ — ಅಮಿಟಿ ಲಾ ಸ್ಕೂಲ್‌ನ ಮೂರನೇ ವರ್ಷದ ವಿದ್ಯಾರ್ಥಿ, ಹಾಜರಾತಿ (Attendance) ಕೊರತೆಯಿಂದ ಸೆಮಿಸ್ಟರ್ ಪರೀಕ್ಷೆಗೆ ಕೂರಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಅವನ ಸಾವಿನ ನಂತರ, ಈ ವಿಷಯ ಸುಪ್ರೀಂ ಕೋರ್ಟ್‌ನ ಗಮನಸೆಳೆದಿದ್ದು, ಬಳಿಕ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಹೈಕೋರ್ಟ್ ತನ್ನ 122 ಪುಟಗಳ ಆದೇಶದಲ್ಲಿ, ಭಾರತದಲ್ಲಿನ ಎಲ್ಲಾ ಮಾನ್ಯತೆ ಪಡೆದ ಕಾನೂನು ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಕೇವಲ ಹಾಜರಾತಿ (Attendance) ಕೊರತೆಯ ಆಧಾರದ ಮೇಲೆ ಪರೀಕ್ಷೆಯಿಂದ ವಂಚಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ.

ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

“ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಕಾನೂನು ಶಿಕ್ಷಣದಲ್ಲಿ ಹಾಜರಾತಿ ನಿಯಮಗಳನ್ನು ಅತಿಯಾಗಿ ಕಠಿಣಗೊಳಿಸುವಂತಿಲ್ಲ. ಇಂತಹ ಕಠಿಣ ನಿಯಮಗಳು ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಉಂಟುಮಾಡಿ, ಕೆಲವೊಮ್ಮೆ ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಕಾರಣವಾಗುತ್ತವೆ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜೊತೆಗೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಪ್ರಸ್ತುತ ಇರುವ ಕಡ್ಡಾಯ ಹಾಜರಾತಿ ನಿಯಮಗಳನ್ನು ಮರುಪರಿಶೀಲಿಸಲು ನ್ಯಾಯಾಲಯ ಸೂಚನೆ ನೀಡಿದೆ.

ಸಫಾರಿ ವೇಳೆ Tiger ದಾಳಿ : ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರವಾಸಿಗ ; ರೋಮಾಂಚಕಾರಿ ದೃಶ್ಯ ವೈರಲ್.!
ನ್ಯಾಯಪೀಠವು ಹೇಳಿದ್ದೇನು :

“ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಕಾನೂನು ಕಾಲೇಜು ಅಥವಾ ವಿಶ್ವವಿದ್ಯಾಲಯವು, ಕನಿಷ್ಠ ಹಾಜರಾತಿ ಕೊರತೆಯ ಕಾರಣದಿಂದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಕೂರಲು ತಡೆಗಟ್ಟಬಾರದು. ಹಾಜರಾತಿ ನಿಯಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು.”

ಹೈಕೋರ್ಟ್‌ ತೀರ್ಪಿನಲ್ಲಿ ಕಾನೂನು ಸಂಸ್ಥೆಗಳಿಗೆ ಹಲವು ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಅವುಗಳೆಂದರೆ:

  • ವಿದ್ಯಾರ್ಥಿಗಳ ಹಾಜರಾತಿ (Attendance) ಯನ್ನು ವಾರಕ್ಕೊಮ್ಮೆ ಆನ್‌ಲೈನ್ ಪೋರ್ಟಲ್ ಅಥವಾ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಕಟಿಸಬೇಕು.
  • ಹಾಜರಾತಿ ಕೊರತೆಯ ಬಗ್ಗೆ ಪೋಷಕರಿಗೆ ಮಾಸಿಕವಾಗಿ ಸೂಚನೆ ನೀಡಬೇಕು.
  • ಕನಿಷ್ಠ ಹಾಜರಾತಿ ಪೂರೈಸದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೀಡಬೇಕು.
ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ತೀರ್ಪು ಪ್ರಕಾರ, ವಿದ್ಯಾರ್ಥಿಯು ಸೆಮಿಸ್ಟರ್ ಕೊನೆಯಲ್ಲಿ ಹಾಜರಾತಿ (Attendance) ಪ್ರಮಾಣ ಪೂರೈಸದಿದ್ದರೂ, ಕಾಲೇಜು ಪರೀಕ್ಷೆಗೆ ಕೂರಲು ನಿರ್ಬಂಧಿಸಬಾರದು. ಬದಲಿಗೆ, ಅಂತಿಮ ಫಲಿತಾಂಶದಲ್ಲಿ ಶ್ರೇಣಿ ಕಡಿತಗೊಳಿಸುವ ಮೂಲಕ ಶಿಸ್ತಿನ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಪೀಠ ಸೂಚಿಸಿದೆ.

ನ್ಯಾಯಮೂರ್ತಿಗಳು, “ಹಾಜರಾತಿ (Attendance) ಒತ್ತಡ ಅಥವಾ ನಿಯಮಗಳಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಸಂಕಷ್ಟಕ್ಕೆ ಒಳಗಾಗುವುದು ಗಂಭೀರ ವಿಷಯ. ಕಡ್ಡಾಯ ಹಾಜರಾತಿ ಅವಶ್ಯಕತೆಗಳಿಂದಾಗಿ ವಿದ್ಯಾರ್ಥಿಗಳ ಜೀವ ಹಾನಿ ಆಗಬಾರದು.” ಎಂದು ಹೇಳಿದರು.

ಈ ‘Message’ ಬಂದ್ರೆ ತಕ್ಷಣ ಡಿಲೀಟ್ ಮಾಡಿ ; ಇಲ್ಲಾಂದ್ರೆ ಡೇಟಾ, ಬ್ಯಾಂಕ್ ವಿವರ ಹ್ಯಾಕ್.

ಈ ತೀರ್ಪು ದೇಶದಾದ್ಯಂತ ಸಾವಿರಾರು ಕಾನೂನು ವಿದ್ಯಾರ್ಥಿಗಳಿಗೆ ದೊಡ್ಡ ಪರಿಹಾರವಾಗಿದೆ. ಈಗ ವಿದ್ಯಾರ್ಥಿಗಳು ಹಾಜರಾತಿ (Attendance) ಒತ್ತಡದಿಂದ ಮುಕ್ತರಾಗಿ ತಮ್ಮ ಅಧ್ಯಯನದ ಮೇಲೆ ಹೆಚ್ಚು ಕೇಂದ್ರೀಕರಿಸಬಹುದು. ಅಲ್ಲದೆ, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಸಂವೇದನಾಶೀಲವಾಗಬೇಕು ಎಂಬ ಸಂದೇಶವನ್ನೂ ಹೈಕೋರ್ಟ್ ಈ ತೀರ್ಪಿನ ಮೂಲಕ ನೀಡಿದೆ.

2025-26ನೇ ಸಾಲಿನ SSLC ಹಾಗೂ ದ್ವಿತೀಯ PUC ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

ಪರೀಕ್ಷೆ-1 ಮತ್ತು ಪರೀಕ್ಷೆ-2ಗೆ ಸಂಬಂಧಿಸಿದಂತೆ ಎಲ್ಲಾ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲೆ/ಕಾಲೇಜು ಫಲಕಗಳಲ್ಲಿ ಸಮಯ ಪಟ್ಟಿಯನ್ನು ಪ್ರಕಟಿಸಿ, ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಮಂಡಳಿ ಸೂಚಿಸಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“
ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1 ನೋಂದಣಿ ಮಾರ್ಗಸೂಚಿ :

2026ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ಕ್ಕೆ ಅರ್ಜಿ ಸಲ್ಲಿಸಲು ಮಾರ್ಗಸೂಚಿಯನ್ನು ಎರಡು ತಿಂಗಳ ಹಿಂದೆ ಬಿಡುಗಡೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಓದುವ ಅರ್ಹ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು.

ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಶುಲ್ಕ 710 ರೂ. ನಿಗದಿಪಡಿಸಲಾಗಿದೆ. ಬಾಲಕರು, ಪರಿಶಿಷ್ಟರು ಹಾಗೂ ಆದಾಯಮಿತಿಗೆ ಒಳಪಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಲಭ್ಯವಿದೆ.

Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!
ಹಾಜರಾತಿ ನಿಯಮ ಮತ್ತು ವಿದ್ಯಾರ್ಥಿ ಅರ್ಹತೆ :

ಪ್ರತಿ ವಿದ್ಯಾರ್ಥಿಗೂ 75% ಹಾಜರಾತಿ ಕಡ್ಡಾಯವಾಗಿದೆ. ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಅರ್ಹ ವಿದ್ಯಾರ್ಥಿಗಳನ್ನು https://kseab.karnataka.gov.in ಮೂಲಕ ಶಾಲಾ ಲಾಗಿನ್‌ನಲ್ಲಿ ನೋಂದಾಯಿಸಬೇಕು. ಈ ಸಾಲಿನಿಂದ ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ನೇರವಾಗಿ ಮಂಡಳಿ ಜಾಲತಾಣದಲ್ಲಿ ನೋಂದಾಯಿಸಬಹುದಾಗಿದೆ.

ಮಾನ್ಯತೆ ಮತ್ತು ಕಾನೂನು ಅನುಸರಣಾ ಸೂಚನೆ :

ಕರ್ನಾಟಕ ಪ್ರೌಢಶಿಕ್ಷಣ ಕಾಯ್ದೆ-1966 (Chapter VI) ನಿಯಮ 36 ಮತ್ತು 37 ಅನ್ವಯ, ಮಾನ್ಯತೆ ಪಡೆದ ಶಾಲೆಗಳ ವಿದ್ಯಾರ್ಥಿಗಳನ್ನು ಮಾತ್ರ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿದ್ದು, ಖಾಸಗಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು 1983ರ ಕಾಯ್ದೆ ನಿಯಮ 30, 31, 33, 36 ಮತ್ತು 38ರ ಪ್ರಕಾರ ಮಾನ್ಯತೆಯನ್ನು ಸಕಾಲದಲ್ಲಿ ನವೀಕರಿಸಿರಬೇಕು.

38 ವರ್ಷದ ಮಹಿಳೆಯ ಕಾಟಕ್ಕೆ ಬೇಸತ್ತು 19 ವರ್ಷದ Young man ಆತ್ಮಹತ್ಯೆ.
ಸಾರಾಂಶ :

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳು ವಿದ್ಯಾರ್ಥಿಗಳನ್ನು ಶೀಘ್ರದಲ್ಲೇ ನೋಂದಾಯಿಸಿ, ಮಂಡಳಿಯ ಸೂಚನೆಗಳಂತೆ ಪರೀಕ್ಷಾ ವೇಳಾಪಟ್ಟಿಯನ್ನು ಪಾಲನೆ ಮಾಡಬೇಕು.

SSLC ಪರೀಕ್ಷಾ ವೇಳಾಪಟ್ಟಿ – ಮಾರ್ಚ್/ಏಪ್ರಿಲ್ 2026 :
ದಿನಾಂಕವಾರದ ದಿನವಿಷಯವಿಷಯ ಕೋಡ್ಪರೀಕ್ಷಾ ಸಮಯಅವಧಿಅಂಕಗಳು
18.03.2026ಬುಧವಾರಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ತಮಿಳು, ಮಲಯಾಳಂ, ಇಂಗ್ಲಿಷ್, ಸಂಸ್ಕೃತ (NCERT)01–16ಪೂ.10.00 – ಮ.1.153.00 ಗಂಟೆ100
19.03.2026ಗುರುವಾರಯುಗಾದಿ ಹಬ್ಬ
20.03.2026ಶುಕ್ರವಾರಪರೀಕ್ಷೆ ಇಲ್ಲಾ
21.03.2026ಶನಿವಾರರಂಜಾನ್
22.03.2026ಭಾನುವಾರಭಾನುವಾರ‌ ರಜೆ
23.03.2026ಸೋಮವಾರಎರಡನೇ ಭಾಷೆ – ಇಂಗ್ಲಿಷ್ / ಕನ್ನಡ83ಪೂ.10.00 – ಮ.1.153.00 ಗಂಟೆ80
23.03.2026ಸೋಮವಾರಸಾಮಾಜಿಕ ವಿಜ್ಞಾನ97ಪೂ.10.00 – ಮ.1.153.00 ಗಂಟೆ80
23.03.2026ಸೋಮವಾರಹಿಂದೂ ಧರ್ಮ / ಇಸ್ಲಾಮಿಕ್ ಅಧ್ಯಯನ / ಕ್ರಿಶ್ಚಿಯನ್ ಧರ್ಮೋಪದೇಶ28 / 29ಪೂ.2.00 – ಮ.5.003.00 ಗಂಟೆ80
24.03.2026ಮಂಗಳವಾರರಜೆ
25.03.2026ಬುಧವಾರತೃತೀಯ ಭಾಷೆ: ಇಂಗ್ಲಿಷ್ / ಕನ್ನಡ31 / 33ಪೂ.10.00 – ಮ.1.002.45 ಗಂಟೆ80
26.03.2026ಗುರುವಾರವಿಶ್ರಾಂತಿ
27.03.2026ಶುಕ್ರವಾರವಿಶ್ರಾಂತಿ
28.03.2026ಶನಿವಾರಗಣಿತ / ಗಣಿತ (Basic)81 / 95ಪೂ.10.00 – ಮ.1.153.00 ಗಂಟೆ80
29.03.2026ಭಾನುವಾರರಜೆ
30.03.2026ಸೋಮವಾರವಿಜ್ಞಾನ (NCERT)60–69ಪೂ.10.00 – ಮ.1.002.45 ಗಂಟೆ80
31.03.2026ಮಂಗಳವಾರರಜೆ (ಹಬ್ಬದ ದಿನ)
01.04.2026ಬುಧವಾರವೃತ್ತಿ ಶಿಕ್ಷಣ ವಿಷಯಗಳು (Vocational Subjects)51–54, 96ಪೂ.10.00 – ಮ.1.153.00 ಗಂಟೆ80
02.04.2026ಗುರುವಾರವ್ಯಾವಹಾರಿಕ ಪರೀಕ್ಷೆಗಳು / ಕಂಪ್ಯೂಟರ್ ವಿಷಯಗಳು85ಪೂ.10.00 – ಮ.1.153.00 ಗಂಟೆ80
04.04.2026ಶನಿವಾರಪ್ರಾಯೋಗಿಕ (Vocational Practical Exams)56–59ಸೂಚನೆಯ ಪ್ರಕಾರ

2025-26 PUC ಪರೀಕ್ಷಾ – 1 ರ ವೇಳಾಪಟ್ಟಿ :
ದಿನಾಂಕದಿನವಿಷಯಗಳು
ಫೆಬ್ರವರಿ 28, 2026ಶನಿವಾರಕನ್ನಡ, ಅರೇಬಿಕ್
ಮಾರ್ಚ್ 2, 2026ಸೋಮವಾರಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ
ಮಾರ್ಚ್ 3, 2026ಮಂಗಳವಾರಇಂಗ್ಲೀಷ್
ಮಾರ್ಚ್ 4, 2026ಬುಧವಾರತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5, 2026ಗುರುವಾರಇತಿಹಾಸ, ಗೃಹ ವಿಜ್ಞಾನ
ಮಾರ್ಚ್ 6, 2026ಶುಕ್ರವಾರಭೌತಶಾಸ್ತ್ರ
ಮಾರ್ಚ್ 7, 2026ಶನಿವಾರಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂವಿಜ್ಞಾನ
ಮಾರ್ಚ್ 9, 2026ಸೋಮವಾರರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ
ಮಾರ್ಚ್ 10, 2026ಮಂಗಳವಾರಅರ್ಥಶಾಸ್ತ್ರ
ಮಾರ್ಚ್ 11, 2026ಬುಧವಾರತರ್ಕ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ
ಮಾರ್ಚ್ 12, 2026ಗುರುವಾರಹಿಂದಿ
ಮಾರ್ಚ್ 13, 2026ಶುಕ್ರವಾರರಾಜ್ಯಶಾಸ್ತ್ರ
ಮಾರ್ಚ್ 14, 2026ಶನಿವಾರಲೆಕ್ಕಪತ್ರ ನಿರ್ವಹಣೆ
ಮಾರ್ಚ್ 16, 2026ಸೋಮವಾರಸಮಾಜಶಾಸ್ತ್ರ, ಗಣಿತ
ಮಾರ್ಚ್ 17, 2026ಮಂಗಳವಾರಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಚಿಲ್ಲರೆ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಸ್ವಾಸ್ಥ್ಯ

38 ವರ್ಷದ ಮಹಿಳೆಯ ಕಾಟಕ್ಕೆ ಬೇಸತ್ತು 19 ವರ್ಷದ Young man ಆತ್ಮಹತ್ಯೆ.

0

ಜನಸ್ಪಂದನ ನ್ಯೂಸ್‌, ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ 19 ವರ್ಷದ ಯುವಕ (Young man) ನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ವರದಿಯಾಗಿದೆ.

ಮೃತ ಯುವಕ (Young man) ನನ್ನು ನಿಖಿಲ್ ಕುಮಾರ್ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳೀಯವಾಗಿ ವಾಸಿಸುತ್ತಿದ್ದ 38 ವರ್ಷದ ಮಹಿಳೆ ನೀಡುತ್ತಿದ್ದ ಒತ್ತಡ ಹಾಗೂ ಕಾಡಾಟದಿಂದ ಬೇಸತ್ತ ನಿಖಿಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಹೊರಹೊಮ್ಮಿದೆ.

ಸಫಾರಿ ವೇಳೆ Tiger ದಾಳಿ : ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರವಾಸಿಗ ; ರೋಮಾಂಚಕಾರಿ ದೃಶ್ಯ ವೈರಲ್.!

ಮೃತನ ಕುಟುಂಬದವರು ನೀಡಿದ ಮಾಹಿತಿಯ ಪ್ರಕಾರ, ಆ ಮಹಿಳೆಯನ್ನು ಶಾರದಾ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ಪತಿ ಜೊತೆ ವಿಚ್ಛೇದನ ಪಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದರು.

ಈ ನಡುವೆ, ಆಕೆ ಯುವಕ (Young man) ನೊಂದಿಗೆ ಅಪ್ರಸ್ತುತ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದು, ಅದನ್ನು ಮುಂದುವರಿಸಲು ಪದೇ ಪದೇ ಒತ್ತಾಯಿಸುತ್ತಿದ್ದಳು ಎಂದು ಹೇಳಲಾಗಿದೆ. ಪೋಷಕರು ಈ ಸಂಬಂಧಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರೂ ಕೂಡಾ ಶಾರದಾ ನಿಖಿಲ್‌ನನ್ನು ಬಿಡದೇ ಸಂಪರ್ಕ ಮುಂದುವರೆಸಿದ್ದಳು ಎಂಬ ಕುಟುಂಬದವರು ಆರೋಪಿಸಿದ್ದಾರೆ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಘಟನೆಯ ದಿನ ಬೆಳಗ್ಗೆ, ನಿಖಿಲ್ ಮನೆಬಿಟ್ಟು ಹೊರಗೆ ಹೋಗಿದ್ದಾನೆ. ಕೆಲ ಗಂಟೆಗಳ ಬಳಿಕ ಕಾಚಹಳ್ಳಿ ಕೆರೆ ಬಳಿ ಅವನ (Young man) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.

ಯುವಕ (Young man) ನ ಕುಟುಂಬ ಶಾರದಾ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವಕ (Young man) ನಿಖಿಲ್‌ನ ಸಾವಿಗೆ ನಿಜವಾದ ಕಾರಣ ಪತ್ತೆಹಚ್ಚಲು ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹ ಮತ್ತು ಸಾಕ್ಷಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಈ ‘Message’ ಬಂದ್ರೆ ತಕ್ಷಣ ಡಿಲೀಟ್ ಮಾಡಿ ; ಇಲ್ಲಾಂದ್ರೆ ಡೇಟಾ, ಬ್ಯಾಂಕ್ ವಿವರ ಹ್ಯಾಕ್.

ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟುಮಾಡಿದ್ದು, ಯುವಜನರ ಮೇಲೆ ಸಾಮಾಜಿಕ ಮತ್ತು ವೈಯಕ್ತಿಕ ಒತ್ತಡದ ಪರಿಣಾಮಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಪೊಲೀಸ್ ಇಲಾಖೆಯವರು ಯುವಜನರನ್ನು ಯಾವುದೇ ವೈಯಕ್ತಿಕ ಸಮಸ್ಯೆ ಎದುರಿಸಿದಾಗ ಕುಟುಂಬದವರ ಅಥವಾ ಕೌನ್ಸೆಲರ್‌ರ ಸಹಾಯ ಪಡೆಯುವಂತೆ ಮನವಿ ಮಾಡಿದ್ದಾರೆ.


Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!

Attendance

ಜನಸ್ಪಂದನ ನ್ಯೂಸ್‌, ದೆಹಲಿ : ದೆಹಲಿ ಹೈಕೋರ್ಟ್ ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ತೀರ್ಪೊಂದನ್ನು ನೀಡಿದ್ದು, ವಿದ್ಯಾರ್ಥಿಗಳು ಹಾಜರಾತಿ (Attendance) ಕೊರತೆಯಿಂದ ಪರೀಕ್ಷೆಗೆ ಕೂರಲು ಅವಕಾಶ ನೀಡದೆ ಇರುವಂತಿಲ್ಲ (ತಪ್ಪಿಸಬಾರದು) ಎಂದು ಸ್ಪಷ್ಟಪಡಿಸಿದೆ.

ಈ ತೀರ್ಪು, ಸುಶಾಂತ್ ರೋಹಿಲಾ ಪ್ರಕರಣದ ಹಿನ್ನೆಲೆಯಲ್ಲಿ ಹೊರಬಂದಿದ್ದು, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಹಕ್ಕಿಗೆ ಹೊಸ ಪ್ರೋತ್ಸಾಹ ನೀಡಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಸುಶಾಂತ್ ರೋಹಿಲಾ — ಅಮಿಟಿ ಲಾ ಸ್ಕೂಲ್‌ನ ಮೂರನೇ ವರ್ಷದ ವಿದ್ಯಾರ್ಥಿ, ಹಾಜರಾತಿ (Attendance) ಕೊರತೆಯಿಂದ ಸೆಮಿಸ್ಟರ್ ಪರೀಕ್ಷೆಗೆ ಕೂರಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಅವನ ಸಾವಿನ ನಂತರ, ಈ ವಿಷಯ ಸುಪ್ರೀಂ ಕೋರ್ಟ್‌ನ ಗಮನಸೆಳೆದಿದ್ದು, ಬಳಿಕ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಹೈಕೋರ್ಟ್ ತನ್ನ 122 ಪುಟಗಳ ಆದೇಶದಲ್ಲಿ, ಭಾರತದಲ್ಲಿನ ಎಲ್ಲಾ ಮಾನ್ಯತೆ ಪಡೆದ ಕಾನೂನು ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಕೇವಲ ಹಾಜರಾತಿ (Attendance) ಕೊರತೆಯ ಆಧಾರದ ಮೇಲೆ ಪರೀಕ್ಷೆಯಿಂದ ವಂಚಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ.

ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

“ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಕಾನೂನು ಶಿಕ್ಷಣದಲ್ಲಿ ಹಾಜರಾತಿ ನಿಯಮಗಳನ್ನು ಅತಿಯಾಗಿ ಕಠಿಣಗೊಳಿಸುವಂತಿಲ್ಲ. ಇಂತಹ ಕಠಿಣ ನಿಯಮಗಳು ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಉಂಟುಮಾಡಿ, ಕೆಲವೊಮ್ಮೆ ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಕಾರಣವಾಗುತ್ತವೆ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜೊತೆಗೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಪ್ರಸ್ತುತ ಇರುವ ಕಡ್ಡಾಯ ಹಾಜರಾತಿ ನಿಯಮಗಳನ್ನು ಮರುಪರಿಶೀಲಿಸಲು ನ್ಯಾಯಾಲಯ ಸೂಚನೆ ನೀಡಿದೆ.

ಸಫಾರಿ ವೇಳೆ Tiger ದಾಳಿ : ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರವಾಸಿಗ ; ರೋಮಾಂಚಕಾರಿ ದೃಶ್ಯ ವೈರಲ್.!
ನ್ಯಾಯಪೀಠವು ಹೇಳಿದ್ದೇನು :

“ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಕಾನೂನು ಕಾಲೇಜು ಅಥವಾ ವಿಶ್ವವಿದ್ಯಾಲಯವು, ಕನಿಷ್ಠ ಹಾಜರಾತಿ ಕೊರತೆಯ ಕಾರಣದಿಂದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಕೂರಲು ತಡೆಗಟ್ಟಬಾರದು. ಹಾಜರಾತಿ ನಿಯಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು.”

ಹೈಕೋರ್ಟ್‌ ತೀರ್ಪಿನಲ್ಲಿ ಕಾನೂನು ಸಂಸ್ಥೆಗಳಿಗೆ ಹಲವು ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಅವುಗಳೆಂದರೆ:

  • ವಿದ್ಯಾರ್ಥಿಗಳ ಹಾಜರಾತಿ (Attendance) ಯನ್ನು ವಾರಕ್ಕೊಮ್ಮೆ ಆನ್‌ಲೈನ್ ಪೋರ್ಟಲ್ ಅಥವಾ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಕಟಿಸಬೇಕು.
  • ಹಾಜರಾತಿ ಕೊರತೆಯ ಬಗ್ಗೆ ಪೋಷಕರಿಗೆ ಮಾಸಿಕವಾಗಿ ಸೂಚನೆ ನೀಡಬೇಕು.
  • ಕನಿಷ್ಠ ಹಾಜರಾತಿ ಪೂರೈಸದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೀಡಬೇಕು.
ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ತೀರ್ಪು ಪ್ರಕಾರ, ವಿದ್ಯಾರ್ಥಿಯು ಸೆಮಿಸ್ಟರ್ ಕೊನೆಯಲ್ಲಿ ಹಾಜರಾತಿ (Attendance) ಪ್ರಮಾಣ ಪೂರೈಸದಿದ್ದರೂ, ಕಾಲೇಜು ಪರೀಕ್ಷೆಗೆ ಕೂರಲು ನಿರ್ಬಂಧಿಸಬಾರದು. ಬದಲಿಗೆ, ಅಂತಿಮ ಫಲಿತಾಂಶದಲ್ಲಿ ಶ್ರೇಣಿ ಕಡಿತಗೊಳಿಸುವ ಮೂಲಕ ಶಿಸ್ತಿನ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಪೀಠ ಸೂಚಿಸಿದೆ.

ನ್ಯಾಯಮೂರ್ತಿಗಳು, “ಹಾಜರಾತಿ (Attendance) ಒತ್ತಡ ಅಥವಾ ನಿಯಮಗಳಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಸಂಕಷ್ಟಕ್ಕೆ ಒಳಗಾಗುವುದು ಗಂಭೀರ ವಿಷಯ. ಕಡ್ಡಾಯ ಹಾಜರಾತಿ ಅವಶ್ಯಕತೆಗಳಿಂದಾಗಿ ವಿದ್ಯಾರ್ಥಿಗಳ ಜೀವ ಹಾನಿ ಆಗಬಾರದು.” ಎಂದು ಹೇಳಿದರು.

ಈ ‘Message’ ಬಂದ್ರೆ ತಕ್ಷಣ ಡಿಲೀಟ್ ಮಾಡಿ ; ಇಲ್ಲಾಂದ್ರೆ ಡೇಟಾ, ಬ್ಯಾಂಕ್ ವಿವರ ಹ್ಯಾಕ್.

ಈ ತೀರ್ಪು ದೇಶದಾದ್ಯಂತ ಸಾವಿರಾರು ಕಾನೂನು ವಿದ್ಯಾರ್ಥಿಗಳಿಗೆ ದೊಡ್ಡ ಪರಿಹಾರವಾಗಿದೆ. ಈಗ ವಿದ್ಯಾರ್ಥಿಗಳು ಹಾಜರಾತಿ (Attendance) ಒತ್ತಡದಿಂದ ಮುಕ್ತರಾಗಿ ತಮ್ಮ ಅಧ್ಯಯನದ ಮೇಲೆ ಹೆಚ್ಚು ಕೇಂದ್ರೀಕರಿಸಬಹುದು. ಅಲ್ಲದೆ, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಸಂವೇದನಾಶೀಲವಾಗಬೇಕು ಎಂಬ ಸಂದೇಶವನ್ನೂ ಹೈಕೋರ್ಟ್ ಈ ತೀರ್ಪಿನ ಮೂಲಕ ನೀಡಿದೆ.

Attendance ಕೊರತೆಯಿಂದ ಪರೀಕ್ಷೆಗೆ ತಡೆ ಬೇಡ ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು.!

0

ಜನಸ್ಪಂದನ ನ್ಯೂಸ್‌, ದೆಹಲಿ : ದೆಹಲಿ ಹೈಕೋರ್ಟ್ ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ತೀರ್ಪೊಂದನ್ನು ನೀಡಿದ್ದು, ವಿದ್ಯಾರ್ಥಿಗಳು ಹಾಜರಾತಿ (Attendance) ಕೊರತೆಯಿಂದ ಪರೀಕ್ಷೆಗೆ ಕೂರಲು ಅವಕಾಶ ನೀಡದೆ ಇರುವಂತಿಲ್ಲ (ತಪ್ಪಿಸಬಾರದು) ಎಂದು ಸ್ಪಷ್ಟಪಡಿಸಿದೆ.

ಈ ತೀರ್ಪು, ಸುಶಾಂತ್ ರೋಹಿಲಾ ಪ್ರಕರಣದ ಹಿನ್ನೆಲೆಯಲ್ಲಿ ಹೊರಬಂದಿದ್ದು, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಹಕ್ಕಿಗೆ ಹೊಸ ಪ್ರೋತ್ಸಾಹ ನೀಡಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಸುಶಾಂತ್ ರೋಹಿಲಾ — ಅಮಿಟಿ ಲಾ ಸ್ಕೂಲ್‌ನ ಮೂರನೇ ವರ್ಷದ ವಿದ್ಯಾರ್ಥಿ, ಹಾಜರಾತಿ (Attendance) ಕೊರತೆಯಿಂದ ಸೆಮಿಸ್ಟರ್ ಪರೀಕ್ಷೆಗೆ ಕೂರಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಅವನ ಸಾವಿನ ನಂತರ, ಈ ವಿಷಯ ಸುಪ್ರೀಂ ಕೋರ್ಟ್‌ನ ಗಮನಸೆಳೆದಿದ್ದು, ಬಳಿಕ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಹೈಕೋರ್ಟ್ ತನ್ನ 122 ಪುಟಗಳ ಆದೇಶದಲ್ಲಿ, ಭಾರತದಲ್ಲಿನ ಎಲ್ಲಾ ಮಾನ್ಯತೆ ಪಡೆದ ಕಾನೂನು ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಕೇವಲ ಹಾಜರಾತಿ (Attendance) ಕೊರತೆಯ ಆಧಾರದ ಮೇಲೆ ಪರೀಕ್ಷೆಯಿಂದ ವಂಚಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ.

ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

“ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಕಾನೂನು ಶಿಕ್ಷಣದಲ್ಲಿ ಹಾಜರಾತಿ ನಿಯಮಗಳನ್ನು ಅತಿಯಾಗಿ ಕಠಿಣಗೊಳಿಸುವಂತಿಲ್ಲ. ಇಂತಹ ಕಠಿಣ ನಿಯಮಗಳು ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಉಂಟುಮಾಡಿ, ಕೆಲವೊಮ್ಮೆ ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಕಾರಣವಾಗುತ್ತವೆ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜೊತೆಗೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಪ್ರಸ್ತುತ ಇರುವ ಕಡ್ಡಾಯ ಹಾಜರಾತಿ ನಿಯಮಗಳನ್ನು ಮರುಪರಿಶೀಲಿಸಲು ನ್ಯಾಯಾಲಯ ಸೂಚನೆ ನೀಡಿದೆ.

ಸಫಾರಿ ವೇಳೆ Tiger ದಾಳಿ : ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರವಾಸಿಗ ; ರೋಮಾಂಚಕಾರಿ ದೃಶ್ಯ ವೈರಲ್.!
ನ್ಯಾಯಪೀಠವು ಹೇಳಿದ್ದೇನು :

“ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಕಾನೂನು ಕಾಲೇಜು ಅಥವಾ ವಿಶ್ವವಿದ್ಯಾಲಯವು, ಕನಿಷ್ಠ ಹಾಜರಾತಿ ಕೊರತೆಯ ಕಾರಣದಿಂದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಕೂರಲು ತಡೆಗಟ್ಟಬಾರದು. ಹಾಜರಾತಿ ನಿಯಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು.”

ಹೈಕೋರ್ಟ್‌ ತೀರ್ಪಿನಲ್ಲಿ ಕಾನೂನು ಸಂಸ್ಥೆಗಳಿಗೆ ಹಲವು ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಅವುಗಳೆಂದರೆ:

  • ವಿದ್ಯಾರ್ಥಿಗಳ ಹಾಜರಾತಿ (Attendance) ಯನ್ನು ವಾರಕ್ಕೊಮ್ಮೆ ಆನ್‌ಲೈನ್ ಪೋರ್ಟಲ್ ಅಥವಾ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಕಟಿಸಬೇಕು.
  • ಹಾಜರಾತಿ ಕೊರತೆಯ ಬಗ್ಗೆ ಪೋಷಕರಿಗೆ ಮಾಸಿಕವಾಗಿ ಸೂಚನೆ ನೀಡಬೇಕು.
  • ಕನಿಷ್ಠ ಹಾಜರಾತಿ ಪೂರೈಸದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೀಡಬೇಕು.
ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ತೀರ್ಪು ಪ್ರಕಾರ, ವಿದ್ಯಾರ್ಥಿಯು ಸೆಮಿಸ್ಟರ್ ಕೊನೆಯಲ್ಲಿ ಹಾಜರಾತಿ (Attendance) ಪ್ರಮಾಣ ಪೂರೈಸದಿದ್ದರೂ, ಕಾಲೇಜು ಪರೀಕ್ಷೆಗೆ ಕೂರಲು ನಿರ್ಬಂಧಿಸಬಾರದು. ಬದಲಿಗೆ, ಅಂತಿಮ ಫಲಿತಾಂಶದಲ್ಲಿ ಶ್ರೇಣಿ ಕಡಿತಗೊಳಿಸುವ ಮೂಲಕ ಶಿಸ್ತಿನ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಪೀಠ ಸೂಚಿಸಿದೆ.

ನ್ಯಾಯಮೂರ್ತಿಗಳು, “ಹಾಜರಾತಿ (Attendance) ಒತ್ತಡ ಅಥವಾ ನಿಯಮಗಳಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಸಂಕಷ್ಟಕ್ಕೆ ಒಳಗಾಗುವುದು ಗಂಭೀರ ವಿಷಯ. ಕಡ್ಡಾಯ ಹಾಜರಾತಿ ಅವಶ್ಯಕತೆಗಳಿಂದಾಗಿ ವಿದ್ಯಾರ್ಥಿಗಳ ಜೀವ ಹಾನಿ ಆಗಬಾರದು.” ಎಂದು ಹೇಳಿದರು.

ಈ ‘Message’ ಬಂದ್ರೆ ತಕ್ಷಣ ಡಿಲೀಟ್ ಮಾಡಿ ; ಇಲ್ಲಾಂದ್ರೆ ಡೇಟಾ, ಬ್ಯಾಂಕ್ ವಿವರ ಹ್ಯಾಕ್.

ಈ ತೀರ್ಪು ದೇಶದಾದ್ಯಂತ ಸಾವಿರಾರು ಕಾನೂನು ವಿದ್ಯಾರ್ಥಿಗಳಿಗೆ ದೊಡ್ಡ ಪರಿಹಾರವಾಗಿದೆ. ಈಗ ವಿದ್ಯಾರ್ಥಿಗಳು ಹಾಜರಾತಿ (Attendance) ಒತ್ತಡದಿಂದ ಮುಕ್ತರಾಗಿ ತಮ್ಮ ಅಧ್ಯಯನದ ಮೇಲೆ ಹೆಚ್ಚು ಕೇಂದ್ರೀಕರಿಸಬಹುದು. ಅಲ್ಲದೆ, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಸಂವೇದನಾಶೀಲವಾಗಬೇಕು ಎಂಬ ಸಂದೇಶವನ್ನೂ ಹೈಕೋರ್ಟ್ ಈ ತೀರ್ಪಿನ ಮೂಲಕ ನೀಡಿದೆ.



ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

Train

ಜನಸ್ಪಂದನ ನ್ಯೂಸ್‌, ಬಿಲಾಸಪುರ : ಇತ್ತೀಚಿನ ದಿನಗಳಲ್ಲಿ ರಸ್ತೆ ಹಾಗೂ ರೈಲು (Train) ಅಪಘಾತಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಬಂದಿದೆ. ಅನೇಕರು ಜೀವ ಕಳೆದುಕೊಂಡು, ಹಲವರು ಗಾಯಗೊಂಡಿರುವ ಘಟನೆಗಳು ದೇಶದಾದ್ಯಂತ ಆತಂಕ ಮೂಡಿಸಿವೆ.

ಇದೀಗ ನಡೆದ ಮತ್ತೊಂದು ಭೀಕರ ಅಪಘಾತದಲ್ಲಿ ಭಾರತೀಯ ರೈಲ್ವೇಯ (68733) ಪ್ರಯಾಣಿಕರ ರೈಲು ಬಿಲಾಸಪುರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಲಾಸಪುರದಲ್ಲಿ ಭೀಕರ ರೈಲು ಅಪಘಾತ :

ಚತ್ತೀಸಗಢದ ಬಿಲಾಸಪುರ ಜಿಲ್ಲೆಯ ಲಾಲ್‌ಖಡನಾ ಪ್ರದೇಶದ ಬಳಿ ನಡೆದ ಈ ದುರಂತದಲ್ಲಿ ಪ್ರಯಾಣಿಕರ ರೈಲು (Train) ವೇಗವಾಗಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲಿ (Train) ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಯಿಂದ ರೈಲಿನ ಮುಂಭಾಗದ ಬೋಗಿಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಧಾವಿಸಿದ ಬಿಲಾಸಪುರ ಎಸ್‌ಪಿ ರಜನೀಶ್ ಸಿಂಗ್ ಅವರು, “ಇದುವರೆಗೆ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಹಲವಾರು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”
ಸ್ಥಳದಲ್ಲಿ ಭೀಕರ ದೃಶ್ಯ :

ರೈಲು (Train) ಅಪಘಾತದ ನಂತರ ಸ್ಥಳದಲ್ಲಿ ಶೋಕ ವಾತಾವರಣದ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಪ್ರಯಾಣಿಕರು ಬೋಗಿಗಳೊಳಗೆ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ರಕ್ಷಣಾ ಪಡೆಗಳು ಸ್ಥಳದಲ್ಲಿ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿವೆ.

ಆಯಂಬುಲೆನ್ಸ್ ಹಾಗೂ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಒಂದು ಮಗುವನ್ನು ಬೋಗಿಯ ಅಡಿಯಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂಬ ವರದಿಯೂ ಬಂದಿದೆ.

ಅಪಘಾತದ ಸಾಧ್ಯ ಕಾರಣ :

ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ವೈಯರಿಂಗ್ ಹಾಗೂ ಸಿಗ್ನಲ್ ಸಿಸ್ಟಮ್ ವೈಫಲ್ಯ ಈ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ರೈಲ್ವೇ ಅಧಿಕಾರಿಗಳು ಈಗಾಗಲೇ ಘಟನೆಯ ತನಿಖೆ ಆರಂಭಿಸಿದ್ದು, ವಿಶೇಷ ತನಿಖಾ ತಂಡ ಸ್ಥಳಕ್ಕೆ ಧಾವಿಸಿದೆ.

ರೈಲು (Train) ಸಂಚಾರದಲ್ಲಿ ಅಡಚಣೆ :

ಈ ಅಪಘಾತದ ಪರಿಣಾಮವಾಗಿ ಬಿಲಾಸಪುರ–ಕತ್ನಿ ರೈಲು ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನೇಕ ರೈಲು (Train) ಗಳು ರದ್ದಾಗಿದ್ದು, ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿಗಳು ಹಳಿಯನ್ನು ಶೀಘ್ರ ದುರಸ್ತಿ ಮಾಡಲು ತೊಡಗಿದ್ದಾರೆ.

ಸಹಾಯವಾಣಿ ತೆರೆದ ರೈಲ್ವೇ :

ಅಪಘಾತದ ಬೆನ್ನಲ್ಲೇ ಭಾರತೀಯ ರೈಲ್ವೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಪ್ರಯಾಣಿಕರು ಮತ್ತು ಅವರ ಕುಟುಂಬಗಳು ಈ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದು:

  • ಬಿಲಾಸಪುರ: 9752485499, 8602007202
  • ಚಂಪಾ ಜಂಕ್ಷನ್: 808595652
  • ರಾಯಿಘಡ: 975248560
  • ಪಂದ್ರ ರಸ್ತೆ: 8294730162

ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ಮುಂದುವರಿದಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೇ ಇಲಾಖೆ ಈ ಘಟನೆಗೆ ಆಳವಾದ ವಿಷಾದ ವ್ಯಕ್ತಪಡಿಸಿದ್ದು, ಬಾಧಿತ ಕುಟುಂಬಗಳಿಗೆ ಪರಿಹಾರ ಘೋಷಿಸುವ ಸಾಧ್ಯತೆಗಳೂ ಇವೆ.

ಈ ‘Message’ ಬಂದ್ರೆ ತಕ್ಷಣ ಡಿಲೀಟ್ ಮಾಡಿ ; ಇಲ್ಲಾಂದ್ರೆ ಡೇಟಾ, ಬ್ಯಾಂಕ್ ವಿವರ ಹ್ಯಾಕ್.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಯುಗದಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಸಂವಹನದಿಂದ ಬ್ಯಾಂಕಿಂಗ್ ವ್ಯವಹಾರಗಳವರೆಗೆ ಎಲ್ಲವೂ ಮೊಬೈಲ್‌ನಲ್ಲಿ ಸಾಧ್ಯವಾಗಿದೆ. ಆದರೆ ಇದೇ ಸೌಲಭ್ಯವನ್ನು ಸೈಬರ್ ಅಪರಾಧಿಗಳು ದುರುಪಯೋಗಪಡಿಸಿಕೊಂಡಿದ್ದಾರೆ.

ಇದೀಗ ಗೂಗಲ್ ಸಂಸ್ಥೆಯು ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಹೊಸ ಎಚ್ಚರಿಕೆ ನೀಡಿದೆ. ಸದ್ಯ ಈ ಮೋಸದ ಸಂದೇಶಗಳ (Spam Message) ಮೂಲಕ ವಂಚನೆ ಹೆಚ್ಚುತ್ತಿದೆ!

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“
ಪ್ರತಿ ದಿನ ಲಕ್ಷಾಂತರ ಸ್ಪ್ಯಾಮ್ ಸಂದೇಶ (Message) ಗಳು :

ಅಮೆರಿಕಾ ಮತ್ತು ಯುರೋಪ್‌ನಂತಹ ದೇಶಗಳಲ್ಲಿ ಪ್ರತಿದಿನ ಲಕ್ಷಾಂತರ ನಕಲಿ ಸಂದೇಶ (Message) ಗಳು ಬಳಕೆದಾರರಿಗೆ ಕಳುಹಿಸಲಾಗುತ್ತಿವೆ. ಇವು “ನಿಮ್ಮ ಪಾರ್ಸೆಲ್ ತಲುಪಿಲ್ಲ”, “ಟೋಲ್ ಪಾವತಿ ವಿಫಲವಾಗಿದೆ” ಅಥವಾ “ಮರುಪಾವತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ” ಎಂಬ ಶೀರ್ಷಿಕೆಗಳ ಅಡಿಯಲ್ಲಿ ಕಳುಹಿಸಲಾಗುತ್ತದೆ.

ಬಳಕೆದಾರರು ಆ ಲಿಂಕ್ ಕ್ಲಿಕ್ ಮಾಡಿದರೆ, ಅವರ ವೈಯಕ್ತಿಕ ಡೇಟಾ ಹಾಗೂ ಬ್ಯಾಂಕ್ ವಿವರಗಳು ನೇರವಾಗಿ ಹ್ಯಾಕರ್‌ಗಳ ಕೈಗೆ ಸೇರುತ್ತವೆ.

ಗೂಗಲ್ ಮತ್ತು ಆಪಲ್ ನ ಭದ್ರತಾ ಕ್ರಮಗಳು :

ಗೂಗಲ್ ಪ್ರಕಾರ, ಆಂಡ್ರಾಯ್ಡ್ ವ್ಯವಸ್ಥೆಗಳು ಪ್ರತಿ ತಿಂಗಳು ಕೋಟ್ಯಾಂತರ ಸ್ಪ್ಯಾಮ್ ಕರೆಗಳು ಮತ್ತು ಸಂದೇಶ (Message) ಗಳನ್ನು ತಡೆಯುತ್ತಿವೆ. ಜಿಮೇಲ್ ಕೂಡಾ 99.9% ಸ್ಪ್ಯಾಮ್ ಇಮೇಲ್‌ಗಳನ್ನು ತಡೆಹಿಡಿಯುತ್ತದೆ.
ಆದರೆ ಕೆಲವು ಸಂದೇಶಗಳು ಈ ಭದ್ರತಾ ಅಂಚುಗಳನ್ನು ತಪ್ಪಿಸಿಕೊಂಡು ಬಳಕೆದಾರರ ಇನ್‌ಬಾಕ್ಸ್‌ಗೆ ತಲುಪುತ್ತವೆ.

ಇದೇ ವೇಳೆ ಆಪಲ್ ತನ್ನ iOS ವ್ಯವಸ್ಥೆಯಲ್ಲಿ ಹೊಸ ಭದ್ರತಾ ವೈಶಿಷ್ಟ್ಯಗಳನ್ನು ಸೇರಿಸಿದೆ. ಕಾಲ್ ಸ್ಕ್ರೀನಿಂಗ್ ಮತ್ತು ಮೆಸೇಜ್ ಫಿಲ್ಟರ್‌ಗಳು, ಇದು ಅನುಮಾನಾಸ್ಪದ ಸಂದೇಶಗಳನ್ನು ತಡೆಯಲು ಸಹಕಾರಿಯಾಗಿದೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”
ಸ್ಮಿಶಿಂಗ್ ಎಂದರೇನು? :

ಸೈಬರ್ ತಜ್ಞರ ಪ್ರಕಾರ, ಈ ರೀತಿಯ ವಂಚನೆಗೆ “ಸ್ಮಿಶಿಂಗ್ (Smishing)” ಎಂದು ಕರೆಯಲಾಗುತ್ತದೆ̤ ಇದು ಫಿಶಿಂಗ್ (Phishing)‌ನ ಮೊಬೈಲ್ ಆವೃತ್ತಿಯಾಗಿದೆ. ಇವು Message ಅಥವಾ ಮೆಸೇಜಿಂಗ್ ಆಪ್‌ಗಳ ಮೂಲಕ ಬರುವ ವಂಚನೆ ಪ್ರಯತ್ನಗಳು.

ಬಳಕೆದಾರರು ಏನು ಮಾಡಬೇಕು?

ಗೂಗಲ್ ಮತ್ತು ಎಫ್‌ಬಿಐ ಇಬ್ಬರೂ ನೀಡಿರುವ ಸಲಹೆಯ ಪ್ರಕಾರ,

  • ಅಪರಿಚಿತ ಸಂಖ್ಯೆಯಿಂದ ಬಂದ ಸಂದೇಶ ಅಥವಾ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ.
  • ಯಾವುದೇ ಬ್ಯಾಂಕ್ ಅಥವಾ ಸಂಸ್ಥೆ OTP, ಪಾಸ್‌ವರ್ಡ್ ಅಥವಾ ಖಾತೆ ವಿವರಗಳನ್ನು ಸಂದೇಶ (Message) ದ ಮೂಲಕ ಕೇಳುವುದಿಲ್ಲ ಎಂಬುದನ್ನು ನೆನಪಿಡಿ.
  • ತಪ್ಪಾಗಿ ಲಿಂಕ್ ಕ್ಲಿಕ್ ಮಾಡಿದರೆ ತಕ್ಷಣ ಬ್ಯಾಂಕ್ ಖಾತೆ ಪರಿಶೀಲಿಸಿ, ಪಾಸ್‌ವರ್ಡ್ ಬದಲಾಯಿಸಿ, ಅಗತ್ಯವಿದ್ದರೆ ಸೈಬರ್ ಕ್ರೈಂ ಪೋರ್ಟಲ್‌ನಲ್ಲಿ ದೂರು ದಾಖಲಿಸಿ.
“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”
ಜಾಗೃತಿಯೇ ಸುರಕ್ಷೆ :

ಸೈಬರ್ ವಂಚನೆಗಳು ದಿನದಿಂದ ದಿನಕ್ಕೆ ನವೀನ ರೂಪ ಪಡೆಯುತ್ತಿವೆ. ತಜ್ಞರ ಮಾತಿನಲ್ಲಿ, “ಸ್ವಲ್ಪ ಎಚ್ಚರಿಕೆ ಸಾಕು, ದೊಡ್ಡ ನಷ್ಟವನ್ನು ತಪ್ಪಿಸಬಹುದು.” ಆದ್ದರಿಂದ ಯಾವುದೇ ಸಂದೇಶ (Message) ವನ್ನು ಕ್ಲಿಕ್ ಮಾಡುವ ಮೊದಲು ಯೋಚಿಸಿ.
“ನಿಮ್ಮ ಜಾಗೃತಿಯೇ ನಿಮ್ಮ ಆನ್‌ಲೈನ್ ರಕ್ಷಣೆಯ ಶಕ್ತಿ!”


ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

Wallpaper

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿವೆ. ಯಾವುದೇ ವಯೋಮಾನದ, ವಿದ್ಯಾರ್ಥಿಗಳು, ಉದ್ಯೋಗಿಗಳು ಅಥವಾ ಗೃಹಿಣಿಯರಾಗಿರಲಿ ಎಲ್ಲರೂ ತಮ್ಮ ಮೊಬೈಲ್‌ (Mobile) ಫೋನ್‌ನಲ್ಲಿ ತಮ್ಮ ಇಷ್ಟದ ರೀತಿಯಲ್ಲಿ ಕಸ್ಟ್‌ಮೈಸ್‌ ಮಾಡಿಕೊಳ್ಳಲು ಇಷ್ಟಪಡುತ್ತಾರೆ.

ಅದರಲ್ಲೂ ಫೋನ್‌ನ ವಾಲ್‌ಪೇಪರ್‌ (Wallpaper) ಬದಲಾವಣೆ ಮಾಡುವುದು ಸಾಮಾನ್ಯ. ಅನೇಕರು ತಮ್ಮ ಧಾರ್ಮಿಕ ನಂಬಿಕೆ ಅಥವಾ ಭಕ್ತಿಯಿಂದ ದೇವರ ಅಥವಾ ದೇವತೆಗಳ ಚಿತ್ರಗಳನ್ನು ಮೊಬೈಲ್‌ ಪರದೆ (Wallpaper) ಯ ಮೇಲೆ ಹಾಕಿಕೊಳ್ಳುತ್ತಾರೆ.

ಆದರೆ ಇಲ್ಲಿ ಪ್ರಶ್ನೆ ಏನೆಂದರೆ? ಮೊಬೈಲ್‌ನಲ್ಲಿ ದೇವರ ಫೋಟೋ ಇಡುವುದು ಶುಭವೇ? ಅಥವಾ ಅಶುಭವೇ? ಎಂಬುದು. ಇದನ್ನು ಧಾರ್ಮಿಕ ಮತ್ತು ವಾಸ್ತು ದೃಷ್ಟಿಯಿಂದ ವಿವರವಾಗಿ ಇದೀಗ ತಿಳಿದುಕೊಳ್ಳೋಣ ಬನ್ನಿ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“
ಮೊಬೈಲ್‌ ವಾಲ್‌ಪೇಪರ್‌ (Wallpaper) ನಮ್ಮ ಮನಸ್ಸಿನ ಪ್ರತಿಬಿಂಬ :

ನಾವು ಫೋನ್‌ನ ಪರದೆಯ ಮೇಲೆ ಇಡುವ ಚಿತ್ರಗಳು ನಮ್ಮ ವ್ಯಕ್ತಿತ್ವ ಮತ್ತು ಮನೋಭಾವವನ್ನು ತೋರಿಸುತ್ತವೆ ಎಂದು ಪರಿಣಿತರು ಹೇಳುತ್ತಾರೆ. ಅನೇಕರು ದೇವಾಲಯಗಳು ಮತ್ತು ಮಸೀದಿಗಳಂತಹ ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಸಹ ಇಡುತ್ತಾರೆ.

ಹಾಗೆಯೇ ದೇವರ ಅಥವಾ ದೇವತೆಗಳ ಚಿತ್ರಗಳನ್ನು ವಾಲ್‌ಪೇಪರ್‌ (Wallpaper) ಆಗಿ ಇಟ್ಟು ಅವರ ಭಕ್ತಿಯನ್ನು ವ್ಯಕ್ತಪಡಿಸಲು ಅದನ್ನು ಬಳಸುತ್ತಾರೆ. ಆದರೆ, ವಾಸ್ತು ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ ಅದು ಎಲ್ಲ ಸಂದರ್ಭಗಳಲ್ಲೂ ಶುಭಕರವಲ್ಲ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!
ದೇವರ ಚಿತ್ರವನ್ನು ಫೋನ್‌ನಲ್ಲಿ ಇಡುವುದು ಅಶುಭವೇ?

ಪಾರಂಪರಿಕ ನಂಬಿಕೆಯ ಪ್ರಕಾರ, ದೇವರ ಅಥವಾ ದೇವತೆಗಳ ಫೋಟೋವನ್ನು ಮೊಬೈಲ್‌ನಲ್ಲಿ ಇಡುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅದರ ಪ್ರಮುಖ ಕಾರಣ ಎಂದರೆ,

  • ನಾವು ಫೋನ್‌ ಅನ್ನು ಎಲ್ಲೆಡೆ ಬಳಸುತ್ತೇವೆ. ಕೆಲವೊಮ್ಮೆ ಬಾತ್ರೂಮ್‌, ಬೆಡ್‌ರೂಮ್ ಅಥವಾ ಅಶುದ್ಧ ಸ್ಥಳಗಳಲ್ಲಿ ಕೂಡ.
  • ದೇವರ ಚಿತ್ರವನ್ನು ಇಂತಹ ಸ್ಥಳಗಳಲ್ಲಿ ತೋರಿಸುವುದು ಅಗೌರವಕರವಾದ ಕೃತ್ಯ ಎನ್ನಲಾಗಿದೆ.
  • ಇದು ನಮ್ಮ ಭಕ್ತಿಯನ್ನು ತೋರಿಸುವ ಬದಲಿಗೆ ಅಪರೋಕ್ಷವಾಗಿ ಪಾಪದ ಕೆಲಸ ಎಂದು ಧಾರ್ಮಿಕರು ನಂಬುತ್ತಾರೆ.
ರಾಜ್ಯದಲ್ಲಿ “Aarogya Kavacha” ಸೇವೆ ಬಲಪಡಿಸಲು 3,691 ಹೊಸ ಹುದ್ದೆಗಳ ಸೃಷ್ಟಿ.!
ಪ್ರತಿಕೂಲ ಪರಿಣಾಮಗಳ ಸಾಧ್ಯತೆ :

ವಾಸ್ತು ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ದೇವರ ಚಿತ್ರವನ್ನು ಮೊಬೈಲ್‌ನಲ್ಲಿ ಇಡುವುದರಿಂದ ಕೆಲವು ನಕಾರಾತ್ಮಕ ಶಕ್ತಿಗಳು ಆಕರ್ಷಿತರಾಗಬಹುದು ಎಂದು ಹೇಳಲಾಗುತ್ತದೆ.

ಅಶುದ್ಧ ಕೈಗಳಿಂದ ಅಥವಾ ಅಶುದ್ಧ ಸ್ಥಳಗಳಲ್ಲಿ ಫೋನ್ ಬಳಸುವುದರಿಂದ ದೇವರ ಚಿತ್ರಕ್ಕೆ ಅಪಮಾನ ಆಗುತ್ತದೆ ಎನ್ನುವುದು ನಂಬಿಕೆ. ಇದರ ಪರಿಣಾಮವಾಗಿ ಕುಟುಂಬದಲ್ಲಿ ಕಲಹ, ಮನಸ್ಸಿನಲ್ಲಿ ಅಶಾಂತಿ ಅಥವಾ ಆರ್ಥಿಕ ಸಮಸ್ಯೆಗಳು ಎದುರಾಗಬಹುದು ಎಂಬ ಧಾರ್ಮಿಕ ಅಭಿಪ್ರಾಯವಿದೆ.

ಯಾವ ರೀತಿಯ ವಾಲ್‌ಪೇಪರ್‌ (Wallpaper) ಗಳನ್ನು ಇಡಬಾರದು?
  • ದೇವರ ಅಥವಾ ದೇವತೆಗಳ ಚಿತ್ರಗಳನ್ನು,
  • ಧಾರ್ಮಿಕ ಸ್ಥಳಗಳ ಫೋಟೋಗಳು (ಮಂದಿರ, ಮಸೀದಿ, ಚರ್ಚ್‌ ಇತ್ಯಾದಿ) ಮತ್ತು
  • ಅತ್ಯಂತ ಗಾಢ ಬಣ್ಣದ ಅಥವಾ ಕತ್ತಲಾದ ಹಿನ್ನೆಲೆಯ ವಾಲ್‌ಪೇಪರ್‌ (Wallpaper).
Dog : ಮಾಲೀಕನ ಸಾವು ಸಹಿಸಲಾರದೆ ನಾಯಿ ಕೂಡ ಬಿಟ್ಟಿತು ಪ್ರಾಣ..!

ಇವುಗಳ ಬದಲು ಪ್ರಕೃತಿ ದೃಶ್ಯಗಳು, ಪಾಸಿಟಿವ್‌ ಮಂತ್ರಗಳ ಉಲ್ಲೇಖಗಳು ಅಥವಾ ಹಲಸುಬಣ್ಣದ ಹಿನ್ನೆಲೆಗಳು ಮೊಬೈಲ್‌ ಪರದೆಗೆ ಉತ್ತಮ ಪರಿಣಾಮ ನೀಡುತ್ತವೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಸಂಪಾದಕೀಯ :

ದೇವರ ಮೇಲಿನ ಭಕ್ತಿ ಮನಸ್ಸಿನೊಳಗಿರಬೇಕು, ಮೊಬೈಲ್‌ ಪರದೆಯಲ್ಲಲ್ಲ (Wallpaper) ಎಂಬ ನಂಬಿಕೆ ಇದೆ. ಮೊಬೈಲ್‌ನಲ್ಲಿ ದೇವರ ಚಿತ್ರವನ್ನು ಇಡುವ ಬದಲು, ಪ್ರತಿದಿನ ಬೆಳಿಗ್ಗೆ ದೇವರ ಸ್ಮರಣೆ ಮಾಡುವುದೇ ಹೆಚ್ಚು ಶುಭಕರ. ದೇವರ ಚಿತ್ರಗಳನ್ನು ಮನೆಯ ಪೂಜಾಮಂಟಪದಲ್ಲಿ ಅಥವಾ ಧ್ಯಾನಸ್ಥಳದಲ್ಲಿ ಇಡುವುದು ಉತ್ತಮ ಫಲಿತಾಂಶ ನೀಡುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ.

“ಸ್ನೇಹಿತನ ಜೊತೆ ಇದ್ದ MBA ವಿದ್ಯಾರ್ಥಿನಿಯನ್ನು ಹೊತ್ತೊಯ್ಯ್ದು ದೌರ್ಜನ್ಯ ; ಪೊಲೀಸರಿಂದ ಶೋಧ.!”

ಅಂತಿಮವಾಗಿ ಹೇಳುವುದೇನೆಂದರೆ, ದೇವರ ಚಿತ್ರವನ್ನು ಮೊಬೈಲ್‌ ವಾಲ್‌ಪೇಪರ್‌ (Wallpaper) ಆಗಿ ಬಳಸುವುದು ಧಾರ್ಮಿಕ ದೃಷ್ಟಿಯಿಂದ ಅಶುಭವೇ ಹೊರತು ಶುಭವಲ್ಲ. ಅದಕ್ಕಾಗಿಯೇ ಭಕ್ತಿಯನ್ನೂ ಗೌರವವನ್ನೂ ಸರಿಯಾದ ಸ್ಥಳದಲ್ಲಿ ಪ್ರದರ್ಶಿಸುವುದು ಅತ್ಯಂತ ಅಗತ್ಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

0

ಜನಸ್ಪಂದನ ನ್ಯೂಸ್‌, ಬಿಲಾಸಪುರ : ಇತ್ತೀಚಿನ ದಿನಗಳಲ್ಲಿ ರಸ್ತೆ ಹಾಗೂ ರೈಲು (Train) ಅಪಘಾತಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಬಂದಿದೆ. ಅನೇಕರು ಜೀವ ಕಳೆದುಕೊಂಡು, ಹಲವರು ಗಾಯಗೊಂಡಿರುವ ಘಟನೆಗಳು ದೇಶದಾದ್ಯಂತ ಆತಂಕ ಮೂಡಿಸಿವೆ.

ಇದೀಗ ನಡೆದ ಮತ್ತೊಂದು ಭೀಕರ ಅಪಘಾತದಲ್ಲಿ ಭಾರತೀಯ ರೈಲ್ವೇಯ (68733) ಪ್ರಯಾಣಿಕರ ರೈಲು ಬಿಲಾಸಪುರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಲಾಸಪುರದಲ್ಲಿ ಭೀಕರ ರೈಲು ಅಪಘಾತ :

ಚತ್ತೀಸಗಢದ ಬಿಲಾಸಪುರ ಜಿಲ್ಲೆಯ ಲಾಲ್‌ಖಡನಾ ಪ್ರದೇಶದ ಬಳಿ ನಡೆದ ಈ ದುರಂತದಲ್ಲಿ ಪ್ರಯಾಣಿಕರ ರೈಲು (Train) ವೇಗವಾಗಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲಿ (Train) ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಯಿಂದ ರೈಲಿನ ಮುಂಭಾಗದ ಬೋಗಿಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಧಾವಿಸಿದ ಬಿಲಾಸಪುರ ಎಸ್‌ಪಿ ರಜನೀಶ್ ಸಿಂಗ್ ಅವರು, “ಇದುವರೆಗೆ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಹಲವಾರು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿ ಭೀಕರ ದೃಶ್ಯ :

ರೈಲು (Train) ಅಪಘಾತದ ನಂತರ ಸ್ಥಳದಲ್ಲಿ ಶೋಕ ವಾತಾವರಣದ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಪ್ರಯಾಣಿಕರು ಬೋಗಿಗಳೊಳಗೆ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ರಕ್ಷಣಾ ಪಡೆಗಳು ಸ್ಥಳದಲ್ಲಿ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿವೆ.

ಆಯಂಬುಲೆನ್ಸ್ ಹಾಗೂ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಒಂದು ಮಗುವನ್ನು ಬೋಗಿಯ ಅಡಿಯಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂಬ ವರದಿಯೂ ಬಂದಿದೆ.

ಅಪಘಾತದ ಸಾಧ್ಯ ಕಾರಣ :

ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ವೈಯರಿಂಗ್ ಹಾಗೂ ಸಿಗ್ನಲ್ ಸಿಸ್ಟಮ್ ವೈಫಲ್ಯ ಈ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ರೈಲ್ವೇ ಅಧಿಕಾರಿಗಳು ಈಗಾಗಲೇ ಘಟನೆಯ ತನಿಖೆ ಆರಂಭಿಸಿದ್ದು, ವಿಶೇಷ ತನಿಖಾ ತಂಡ ಸ್ಥಳಕ್ಕೆ ಧಾವಿಸಿದೆ.

ರೈಲು (Train) ಸಂಚಾರದಲ್ಲಿ ಅಡಚಣೆ :

ಈ ಅಪಘಾತದ ಪರಿಣಾಮವಾಗಿ ಬಿಲಾಸಪುರ–ಕತ್ನಿ ರೈಲು ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನೇಕ ರೈಲು (Train) ಗಳು ರದ್ದಾಗಿದ್ದು, ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿಗಳು ಹಳಿಯನ್ನು ಶೀಘ್ರ ದುರಸ್ತಿ ಮಾಡಲು ತೊಡಗಿದ್ದಾರೆ.

ಸಹಾಯವಾಣಿ ತೆರೆದ ರೈಲ್ವೇ :

ಅಪಘಾತದ ಬೆನ್ನಲ್ಲೇ ಭಾರತೀಯ ರೈಲ್ವೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಪ್ರಯಾಣಿಕರು ಮತ್ತು ಅವರ ಕುಟುಂಬಗಳು ಈ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದು:

  • ಬಿಲಾಸಪುರ: 9752485499, 8602007202
  • ಚಂಪಾ ಜಂಕ್ಷನ್: 808595652
  • ರಾಯಿಘಡ: 975248560
  • ಪಂದ್ರ ರಸ್ತೆ: 8294730162

ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ಮುಂದುವರಿದಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೇ ಇಲಾಖೆ ಈ ಘಟನೆಗೆ ಆಳವಾದ ವಿಷಾದ ವ್ಯಕ್ತಪಡಿಸಿದ್ದು, ಬಾಧಿತ ಕುಟುಂಬಗಳಿಗೆ ಪರಿಹಾರ ಘೋಷಿಸುವ ಸಾಧ್ಯತೆಗಳೂ ಇವೆ.



ರಾಜ್ಯದಲ್ಲಿ “Aarogya Kavacha” ಸೇವೆ ಬಲಪಡಿಸಲು 3,691 ಹೊಸ ಹುದ್ದೆಗಳ ಸೃಷ್ಟಿ.!

Aarogya Kavacha

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯದಲ್ಲಿ 108 ಆಂಬುಲೆನ್ಸ್ ಹಾಗೂ 104 ಆರೋಗ್ಯ ಸಹಾಯವಾಣಿ (Aarogya Kavacha) ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಸರ್ಕಾರವು 2025–26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ–144ರ ಘೋಷಣೆಯನ್ವಯ ಒಟ್ಟು 3,691 ಹೊಸ ಹುದ್ದೆಗಳನ್ನು ಸೃಜಿಸುವ ಆದೇಶ ಹೊರಡಿಸಿದೆ.

ಆಯವ್ಯಯ ಭಾಷಣದ ಅನ್ವಯ, ಆರೋಗ್ಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಆರೋಗ್ಯ ಕವಚ (Aarogya Kavacha) ಸೇವೆ’ಯನ್ನು ಬಲಪಡಿಸಲು ಹಾಗೂ ತುರ್ತು ವೈದ್ಯಕೀಯ ನೆರವು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಮೇಲೆ ಓದಲಾದ ಕ್ರಮಾಂಕ (1) ರ ಆಯವ್ಯಯ ಭಾಷಣದಲ್ಲಿ, ರಾಜ್ಯದ 108 ಆಂಬುಲೆನ್ಸ್ ಸೇವೆಯನ್ನು ಸುಧಾರಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ನೇರವಾಗಿ ಆರೋಗ್ಯ ಇಲಾಖೆಯ ಅಧೀನಕ್ಕೆ ತರಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ, 108 ಆಂಬುಲೆನ್ಸ್ ಮತ್ತು 104 ಆರೋಗ್ಯ ಸಹಾಯವಾಣಿ ಕಮಾಂಡ್ ಹಾಗೂ ಕಂಟ್ರೋಲ್ ಸೆಂಟರ್‌ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಹುದ್ದೆಗಳನ್ನು ಸೃಜಿಸಲಾಗಿದೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದ ಪ್ರಕಾರ, ಈ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ, ಸರ್ಕಾರವು ಕ್ರಮಾಂಕ (3) ರ ಆದೇಶದ ಮೂಲಕ 108 ಮತ್ತು 104 ಸೇವೆಗಳನ್ನು ನಿರ್ವಹಿಸಲು ಒಟ್ಟು 3,691 ಹುದ್ದೆಗಳನ್ನು ಸೃಜಿಸುವಂತೆ ಅನುಮೋದನೆ ನೀಡಿದೆ.

ಇದಲ್ಲದೆ, ಈ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು 4 ಆಡಳಿತಾತ್ಮಕ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲು ತೀರ್ಮಾನಿಸಲಾಗಿದೆ. ಈ ಹುದ್ದೆಗಳನ್ನು ಸಂಬಂಧಪಟ್ಟ ಇಲಾಖೆಗಳಾದ ಸಾಮಾನ್ಯ ಆಡಳಿತ, ಆರ್ಥಿಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಶಿಫಾರಸ್ಸಿನ ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ ಆಇ 438 ವೆಚ್ಚ–5/2025, ದಿನಾಂಕ 11.09.2025 ರ ಅನುಮೋದನೆಯ ಮೇರೆಗೆ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ತುರ್ತು ವೈದ್ಯಕೀಯ ಸೇವೆಗಳು, 108 ಆಂಬುಲೆನ್ಸ್ ಹಾಗೂ 104 ಸಹಾಯವಾಣಿ (Aarogya Kavacha) ವ್ಯವಸ್ಥೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.

ಸಫಾರಿ ವೇಳೆ Tiger ದಾಳಿ : ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರವಾಸಿಗ ; ರೋಮಾಂಚಕಾರಿ ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ನವದೆಹಲಿ : ಕಾಡಿನಲ್ಲಿ ಬೇಟೆಗೆ ಪಳಗಿರುವ ಹುಲಿಗಳು (Tiger) ತಮ್ಮ ಶಿಕಾರಿಗಾಗಿ ಯಾವಾಗಲೂ ತಾಳ್ಮೆಯಿಂದ ಕಾಯುತ್ತಿರುತ್ತವೆ. ಹಸಿದ ಹುಲಿ ಯಾರನ್ನಾದರೂ ಗುರಿಯಾಗಿಸಿಕೊಂಡರೆ ಕ್ಷಣಾರ್ಧದಲ್ಲೇ ದಾಳಿ ಮಾಡುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಆದರೆ ಇತ್ತೀಚೆಗೆ ಸಫಾರಿ ವೇಳೆ ಪ್ರವಾಸಿಗನೊಬ್ಬನ ಮೇಲೆ ಹುಲಿ (Tiger) ದಾಳಿ ಮಾಡಲು ಮುಂದಾದ ದೃಶ್ಯ ಇಂಟರ್ನೆಟ್‌ನಲ್ಲಿ ಭಾರೀ ವೈರಲ್ ಆಗಿದೆ. ಆ ವ್ಯಕ್ತಿ ಕೂದಲೆಳೆಯ ಅಂತರದಲ್ಲಿ ಪ್ರಾಣ ಉಳಿಸಿಕೊಂಡಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“
ಸಫಾರಿಯಲ್ಲಿ ಭಯಾನಕ ಕ್ಷಣ :

ಈ ಘಟನೆಯ ವಿಡಿಯೋವನ್ನು Srikanta Chinnu ಎಂಬ ಎಕ್ಸ್ (X) ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಪ್ರಕಾರ, ಕಾಡಿನೊಳಗಿನ ಸಫಾರಿ ವೇಳೆ ಪ್ರವಾಸಿಗನೊಬ್ಬ ಜಿಂಕೆ ಕಂಡು ಹತ್ತಿರ ಹೋಗಿ ಫೋಟೋ ಅಥವಾ ವಿಡಿಯೋ ತೆಗೆಯಲು ಮುಂದಾಗಿದ್ದಾನೆ.

ಆದರೆ ಅಚ್ಚರಿಯಾಗಿ ಅಲ್ಲಿ ಇದ್ದ ಹುಲಿ, ಜಿಂಕೆಯ ಬದಲಿಗೆ ಆ ಪ್ರವಾಸಿಗನತ್ತ ದಾಳಿ ಮಾಡುತ್ತದೆ. ಹುಲಿ (Tiger) ವೇಗವಾಗಿ ಆತನತ್ತ ಬರುವಾಗ, ಆತ ಕೂದಲೆಳೆಯ ಅಂತರದಲ್ಲಿ ೋಡಿ ಹೋಗಿ ತಪ್ಪಿಸಿಕೊಂಡಿದ್ದಾನೆ.

ಅಲ್ಲಿಯೇ ಕಾರಿನಲ್ಲಿದ್ದ ಇತರ ಪ್ರವಾಸಿಗರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೇ ಆತಂಕದಿಂದ ತಮ್ಮ ವಾಹನಗಳನ್ನು ವೇಗವಾಗಿ ಮುಂದೆ ಚಲಾಯಿಸಿದ್ದಾರೆ.

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”
ವೈರಲ್ ಆದ ಹುಲಿ (Tiger)  ದಾಳಿಯ ವಿಡಿಯೋ :

ಈ ರೋಮಾಂಚಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. 34,000 ಕ್ಕೂ ಅಧಿಕ ಮಂದಿ ಈ ದೃಶ್ಯವನ್ನು ವೀಕ್ಷಿಸಿ ತಮ್ಮ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ.

  • ಒಬ್ಬ ಬಳಕೆದಾರ “ಹುಲಿ (Tiger) ಯಿಂದ ಪಾರಾದ ನಂತರ ಆತ ಎಲ್ಲಿ ಓಡಿಹೋದ?” ಎಂದು ಪ್ರಶ್ನಿಸಿದ್ದರೆ,
  • ಮತ್ತೊಬ್ಬ “ಅರಣ್ಯ ಇಲಾಖೆಯು ಇಂತಹ ಅಜಾಗರೂಕ ಪ್ರವಾಸಿಗರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್ ಮಾಡಿದ್ದಾರೆ.
  • ಇನ್ನೊಬ್ಬ ನೆಟ್ಟಿಗ “ಹುಲಿಗಿಂತ ಭಯಾನಕ ಈ ಏಐ” ಎಂದು ವಿನೋದಪೂರ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”
ಅರಣ್ಯ ಇಲಾಖೆಯಿಂದ ಹುಲಿ (Tigers) ಗಳ ಬಗ್ಗೆ ಎಚ್ಚರಿಕೆ :

ಇಂತಹ ಘಟನೆಗಳ ನಂತರ ಅರಣ್ಯ ಅಧಿಕಾರಿಗಳು ಪ್ರವಾಸಿಗರಿಗೆ ಕಾಡಿನೊಳಗೆ ನಿಯಮ ಪಾಲನೆ ಮಾಡಲು ಮತ್ತು ಪ್ರಾಣಿಗಳ ಹತ್ತಿರ ಹೋಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. “ಹುಲಿ (Tiger) ಗಳು ಪ್ರಕೃತಿಯ ಭಾಗವಾಗಿದ್ದು, ಅವುಗಳ ಪ್ರದೇಶದಲ್ಲಿ ಮಾನವರು ಅಜಾಗರೂಕತೆಯಿಂದ ನಡೆದುಕೊಂಡರೆ ದುರ್ಘಟನೆಗಳು ಸಂಭವಿಸಬಹುದು” ಎಂದು ಅಧಿಕಾರಿಗಳು ಹೇಳಿದ್ದಾರೆ.



ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

Wallpaper

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿವೆ. ಯಾವುದೇ ವಯೋಮಾನದ, ವಿದ್ಯಾರ್ಥಿಗಳು, ಉದ್ಯೋಗಿಗಳು ಅಥವಾ ಗೃಹಿಣಿಯರಾಗಿರಲಿ ಎಲ್ಲರೂ ತಮ್ಮ ಮೊಬೈಲ್‌ (Mobile) ಫೋನ್‌ನಲ್ಲಿ ತಮ್ಮ ಇಷ್ಟದ ರೀತಿಯಲ್ಲಿ ಕಸ್ಟ್‌ಮೈಸ್‌ ಮಾಡಿಕೊಳ್ಳಲು ಇಷ್ಟಪಡುತ್ತಾರೆ.

ಅದರಲ್ಲೂ ಫೋನ್‌ನ ವಾಲ್‌ಪೇಪರ್‌ (Wallpaper) ಬದಲಾವಣೆ ಮಾಡುವುದು ಸಾಮಾನ್ಯ. ಅನೇಕರು ತಮ್ಮ ಧಾರ್ಮಿಕ ನಂಬಿಕೆ ಅಥವಾ ಭಕ್ತಿಯಿಂದ ದೇವರ ಅಥವಾ ದೇವತೆಗಳ ಚಿತ್ರಗಳನ್ನು ಮೊಬೈಲ್‌ ಪರದೆ (Wallpaper) ಯ ಮೇಲೆ ಹಾಕಿಕೊಳ್ಳುತ್ತಾರೆ.

ಆದರೆ ಇಲ್ಲಿ ಪ್ರಶ್ನೆ ಏನೆಂದರೆ? ಮೊಬೈಲ್‌ನಲ್ಲಿ ದೇವರ ಫೋಟೋ ಇಡುವುದು ಶುಭವೇ? ಅಥವಾ ಅಶುಭವೇ? ಎಂಬುದು. ಇದನ್ನು ಧಾರ್ಮಿಕ ಮತ್ತು ವಾಸ್ತು ದೃಷ್ಟಿಯಿಂದ ವಿವರವಾಗಿ ಇದೀಗ ತಿಳಿದುಕೊಳ್ಳೋಣ ಬನ್ನಿ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“
ಮೊಬೈಲ್‌ ವಾಲ್‌ಪೇಪರ್‌ (Wallpaper) ನಮ್ಮ ಮನಸ್ಸಿನ ಪ್ರತಿಬಿಂಬ :

ನಾವು ಫೋನ್‌ನ ಪರದೆಯ ಮೇಲೆ ಇಡುವ ಚಿತ್ರಗಳು ನಮ್ಮ ವ್ಯಕ್ತಿತ್ವ ಮತ್ತು ಮನೋಭಾವವನ್ನು ತೋರಿಸುತ್ತವೆ ಎಂದು ಪರಿಣಿತರು ಹೇಳುತ್ತಾರೆ. ಅನೇಕರು ದೇವಾಲಯಗಳು ಮತ್ತು ಮಸೀದಿಗಳಂತಹ ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಸಹ ಇಡುತ್ತಾರೆ.

ಹಾಗೆಯೇ ದೇವರ ಅಥವಾ ದೇವತೆಗಳ ಚಿತ್ರಗಳನ್ನು ವಾಲ್‌ಪೇಪರ್‌ (Wallpaper) ಆಗಿ ಇಟ್ಟು ಅವರ ಭಕ್ತಿಯನ್ನು ವ್ಯಕ್ತಪಡಿಸಲು ಅದನ್ನು ಬಳಸುತ್ತಾರೆ. ಆದರೆ, ವಾಸ್ತು ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ ಅದು ಎಲ್ಲ ಸಂದರ್ಭಗಳಲ್ಲೂ ಶುಭಕರವಲ್ಲ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!
ದೇವರ ಚಿತ್ರವನ್ನು ಫೋನ್‌ನಲ್ಲಿ ಇಡುವುದು ಅಶುಭವೇ?

ಪಾರಂಪರಿಕ ನಂಬಿಕೆಯ ಪ್ರಕಾರ, ದೇವರ ಅಥವಾ ದೇವತೆಗಳ ಫೋಟೋವನ್ನು ಮೊಬೈಲ್‌ನಲ್ಲಿ ಇಡುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅದರ ಪ್ರಮುಖ ಕಾರಣ ಎಂದರೆ,

  • ನಾವು ಫೋನ್‌ ಅನ್ನು ಎಲ್ಲೆಡೆ ಬಳಸುತ್ತೇವೆ. ಕೆಲವೊಮ್ಮೆ ಬಾತ್ರೂಮ್‌, ಬೆಡ್‌ರೂಮ್ ಅಥವಾ ಅಶುದ್ಧ ಸ್ಥಳಗಳಲ್ಲಿ ಕೂಡ.
  • ದೇವರ ಚಿತ್ರವನ್ನು ಇಂತಹ ಸ್ಥಳಗಳಲ್ಲಿ ತೋರಿಸುವುದು ಅಗೌರವಕರವಾದ ಕೃತ್ಯ ಎನ್ನಲಾಗಿದೆ.
  • ಇದು ನಮ್ಮ ಭಕ್ತಿಯನ್ನು ತೋರಿಸುವ ಬದಲಿಗೆ ಅಪರೋಕ್ಷವಾಗಿ ಪಾಪದ ಕೆಲಸ ಎಂದು ಧಾರ್ಮಿಕರು ನಂಬುತ್ತಾರೆ.
ರಾಜ್ಯದಲ್ಲಿ “Aarogya Kavacha” ಸೇವೆ ಬಲಪಡಿಸಲು 3,691 ಹೊಸ ಹುದ್ದೆಗಳ ಸೃಷ್ಟಿ.!
ಪ್ರತಿಕೂಲ ಪರಿಣಾಮಗಳ ಸಾಧ್ಯತೆ :

ವಾಸ್ತು ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ದೇವರ ಚಿತ್ರವನ್ನು ಮೊಬೈಲ್‌ನಲ್ಲಿ ಇಡುವುದರಿಂದ ಕೆಲವು ನಕಾರಾತ್ಮಕ ಶಕ್ತಿಗಳು ಆಕರ್ಷಿತರಾಗಬಹುದು ಎಂದು ಹೇಳಲಾಗುತ್ತದೆ.

ಅಶುದ್ಧ ಕೈಗಳಿಂದ ಅಥವಾ ಅಶುದ್ಧ ಸ್ಥಳಗಳಲ್ಲಿ ಫೋನ್ ಬಳಸುವುದರಿಂದ ದೇವರ ಚಿತ್ರಕ್ಕೆ ಅಪಮಾನ ಆಗುತ್ತದೆ ಎನ್ನುವುದು ನಂಬಿಕೆ. ಇದರ ಪರಿಣಾಮವಾಗಿ ಕುಟುಂಬದಲ್ಲಿ ಕಲಹ, ಮನಸ್ಸಿನಲ್ಲಿ ಅಶಾಂತಿ ಅಥವಾ ಆರ್ಥಿಕ ಸಮಸ್ಯೆಗಳು ಎದುರಾಗಬಹುದು ಎಂಬ ಧಾರ್ಮಿಕ ಅಭಿಪ್ರಾಯವಿದೆ.

ಯಾವ ರೀತಿಯ ವಾಲ್‌ಪೇಪರ್‌ (Wallpaper) ಗಳನ್ನು ಇಡಬಾರದು?
  • ದೇವರ ಅಥವಾ ದೇವತೆಗಳ ಚಿತ್ರಗಳನ್ನು,
  • ಧಾರ್ಮಿಕ ಸ್ಥಳಗಳ ಫೋಟೋಗಳು (ಮಂದಿರ, ಮಸೀದಿ, ಚರ್ಚ್‌ ಇತ್ಯಾದಿ) ಮತ್ತು
  • ಅತ್ಯಂತ ಗಾಢ ಬಣ್ಣದ ಅಥವಾ ಕತ್ತಲಾದ ಹಿನ್ನೆಲೆಯ ವಾಲ್‌ಪೇಪರ್‌ (Wallpaper).
Dog : ಮಾಲೀಕನ ಸಾವು ಸಹಿಸಲಾರದೆ ನಾಯಿ ಕೂಡ ಬಿಟ್ಟಿತು ಪ್ರಾಣ..!

ಇವುಗಳ ಬದಲು ಪ್ರಕೃತಿ ದೃಶ್ಯಗಳು, ಪಾಸಿಟಿವ್‌ ಮಂತ್ರಗಳ ಉಲ್ಲೇಖಗಳು ಅಥವಾ ಹಲಸುಬಣ್ಣದ ಹಿನ್ನೆಲೆಗಳು ಮೊಬೈಲ್‌ ಪರದೆಗೆ ಉತ್ತಮ ಪರಿಣಾಮ ನೀಡುತ್ತವೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಸಂಪಾದಕೀಯ :

ದೇವರ ಮೇಲಿನ ಭಕ್ತಿ ಮನಸ್ಸಿನೊಳಗಿರಬೇಕು, ಮೊಬೈಲ್‌ ಪರದೆಯಲ್ಲಲ್ಲ (Wallpaper) ಎಂಬ ನಂಬಿಕೆ ಇದೆ. ಮೊಬೈಲ್‌ನಲ್ಲಿ ದೇವರ ಚಿತ್ರವನ್ನು ಇಡುವ ಬದಲು, ಪ್ರತಿದಿನ ಬೆಳಿಗ್ಗೆ ದೇವರ ಸ್ಮರಣೆ ಮಾಡುವುದೇ ಹೆಚ್ಚು ಶುಭಕರ. ದೇವರ ಚಿತ್ರಗಳನ್ನು ಮನೆಯ ಪೂಜಾಮಂಟಪದಲ್ಲಿ ಅಥವಾ ಧ್ಯಾನಸ್ಥಳದಲ್ಲಿ ಇಡುವುದು ಉತ್ತಮ ಫಲಿತಾಂಶ ನೀಡುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ.

“ಸ್ನೇಹಿತನ ಜೊತೆ ಇದ್ದ MBA ವಿದ್ಯಾರ್ಥಿನಿಯನ್ನು ಹೊತ್ತೊಯ್ಯ್ದು ದೌರ್ಜನ್ಯ ; ಪೊಲೀಸರಿಂದ ಶೋಧ.!”

ಅಂತಿಮವಾಗಿ ಹೇಳುವುದೇನೆಂದರೆ, ದೇವರ ಚಿತ್ರವನ್ನು ಮೊಬೈಲ್‌ ವಾಲ್‌ಪೇಪರ್‌ (Wallpaper) ಆಗಿ ಬಳಸುವುದು ಧಾರ್ಮಿಕ ದೃಷ್ಟಿಯಿಂದ ಅಶುಭವೇ ಹೊರತು ಶುಭವಲ್ಲ. ಅದಕ್ಕಾಗಿಯೇ ಭಕ್ತಿಯನ್ನೂ ಗೌರವವನ್ನೂ ಸರಿಯಾದ ಸ್ಥಳದಲ್ಲಿ ಪ್ರದರ್ಶಿಸುವುದು ಅತ್ಯಂತ ಅಗತ್ಯ.

Shot : ದುಷ್ಕರ್ಮಿಯಿಂದ 17 ವರ್ಷದ ಬಾಲಕಿಯ ಮೇಲೆ ಗುಂಡಿನ ದಾಳಿ ; ಸಿಸಿಟಿವಿ ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ದೆಹಲಿ : ಹರಿಯಾಣದ ಫರಿದಾಬಾದ್ ಜಿಲ್ಲೆಯ ಬಲ್ಲಭಗಢ ಪ್ರದೇಶದಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಯುವಕನೊಬ್ಬ ಇಬ್ಬರು ಬಾರಿ ಗುಂಡು ಹಾರಿಸಿರುವ (Shot) ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಭಾರೀ ಆತಂಕ ಉಂಟುಮಾಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯ ಬಳಿ ನಡೆದ ಶಾಕಿಂಗ್ ಘಟನೆಯೊಂದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

ಘಟನೆಯು ಬಲ್ಲಭಗಢದ ಶ್ಯಾಮ್ ಕಾಲೋನಿಯಲ್ಲಿ ನಡೆದಿದ್ದು, ದೆಹಲಿಯಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ. ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಯನ್ನು ಹಿಂಬಾಲಿಸುತ್ತಾ ಬಂದ ವ್ಯಕ್ತಿಯೊಬ್ಬ ಆಕೆಯ ಮೇಲೆ ಬಂದೂಕಿನಿಂದ ಎರಡು ಬಾರಿ ಗುಂಡು ಹಾರಿಸಿದ್ದಾನೆ (Shot) ಎಂದು ಪೊಲೀಸರು ತಿಳಿಸಿದ್ದಾರೆ.

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

ಸಿಸಿಟಿವಿ ದೃಶ್ಯಗಳಲ್ಲಿ ದುಷ್ಕರ್ಮಿಯು ಬೈಕ್ ಮೇಲೆ ಕಾದು ಕುಳಿತಿರುವುದು, ತನ್ನ ಬ್ಯಾಗ್‌ನಲ್ಲಿ ಬಂದೂಕು ಅಡಗಿಸಿಕೊಂಡಿರುವುದು, ನಂತರ ಬಾಲಕಿ ಹಾದುಹೋಗುತ್ತಿದ್ದಂತೆ ಬಂದೂಕನ್ನು ಎಳೆದು ಗುಂಡು ಹಾರಿಸುತ್ತಿರುವುದು (Shot) ಸ್ಪಷ್ಟವಾಗಿ ಕಾಣಿಸುತ್ತದೆ. ಘಟನೆಯ ವೇಳೆ ಬಾಲಕಿಯ ಜೊತೆ ಇದ್ದ ಇನ್ನಿಬ್ಬರು ಹುಡುಗಿಯರು ಭಯದಿಂದ ಓಡಿ ಹೋಗಿದ್ದಾರೆ.

ಒಂದು ಗುಂಡು ಬಾಲಕಿಯ ಭುಜಕ್ಕೆ ತಗುಲಿದರೆ, ಇನ್ನೊಂದು ಆಕೆಯ ಹೊಟ್ಟೆಗೆ ನುಗ್ಗಿದೆ ಎಂದು ವರದಿಗಳು ಹೇಳುತ್ತವೆ. ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದು, ಪ್ರಸ್ತುತ ಆಕೆಯ ಸ್ಥಿತಿ ಗಂಭೀರವಾಗಿದೆ.

ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

ದಾಳಿಯ ನಂತರ ದೋಷಿಯು ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ದಾಳಿಕೋರನನ್ನು ಗುರುತಿಸಿದ್ದು ಜತಿನ್ ಮಂಗ್ಲಾ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ವಿಚಾರಣೆಯ ಪ್ರಕಾರ, ಜತಿನ್ ಮಂಗ್ಲಾ ಮತ್ತು ಸಂತ್ರಸ್ತೆ ಪರಸ್ಪರ ಪರಿಚಿತರಾಗಿದ್ದರು. ಬಾಲಕಿ ಆರೋಪಿ ಯಾರು ಎಂಬುದನ್ನು ಗುರುತಿಸಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ದಾಳಿಗೆ ಬಳಸಲಾದ ಬಂದೂಕನ್ನು ವಶಪಡಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ತೀವ್ರಗೊಳಿಸಲಾಗಿದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!

ಸಂತ್ರಸ್ತೆಯ ಸಹೋದರಿಯ ಪ್ರಕಾರ, ದಾಳಿಕೋರ ತಂಗಿಯ ಎದೆಗೆ ಗುಂಡು ಹಾರಿಸಲು ಯತ್ನಿಸಿದ್ದ, ಆದರೆ ಆಕೆ ತನ್ನ ಕೈ ಎತ್ತಿದ್ದರಿಂದ ಆತನ ಗುರಿ ತಪ್ಪಿದೆ ಎಂದು ಹೇಳಿದ್ದಾರೆ. ಇದರಿಂದ ದೊಡ್ಡ ದುರಂತ ತಪ್ಪಿದೆ ಎಂದು ಆಕೆ ಹೇಳಿದ್ದಾಳೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದ್ದು, ನೆಟ್ಟಿಗರು ಈ ಕೃತ್ಯವನ್ನು ಖಂಡಿಸಿದ್ದಾರೆ. meanwhile, ಪೊಲೀಸ್ ಇಲಾಖೆ ಆರೋಪಿಯನ್ನು ಬೇಗನೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

 ಶೂಟ್ (Shot) ಮಾಡುತ್ತಿರುವ ವಿಡಿಯೋ :

https://twitter.com/i/status/1985592788533301698



Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

Belagavi

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಯ ಸದಾಶಿವ ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯ ವೇಳೆ ಚಾಕು ಇರಿತದ ಘಟನೆ ಸಂಭವಿಸಿ ಐದು ಮಂದಿ ಯುವಕರು ಗಾಯಗೊಂಡಿದ್ದಾರೆ.

ಈ ಘಟನೆ ಶನಿವಾರ ರಾತ್ರಿ ಸದಾಶಿವನಗರದ ವೈ-ಜಂಕ್ಷನ್ ಬಳಿ ನಡೆದಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

ಗಾಯಗೊಂಡವರು ಬೆಳಗಾವಿ (Belagavi) ನೆಹರು ನಗರದ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ಸುಂಕದ, ವಿನಾಯಕ ನರಟ್ಟಿ ಮತ್ತು ನಜೀರ್ ಪಠಾಣ ಎಂದು ತಿಳಿದುಬಂದಿದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಅಪ್ರಾಪ್ತೆಯ ಮೇಲೆ ಅಸಭ್ಯ ವರ್ತನೆ ತೋರಿ ಕಿರುಕುಳ (harassment) ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬೆಳಗಾವಿಯ ಶೀಘ್ರಗತಿ ಪೋಕ್ಸೊ ನ್ಯಾಯಾಲಯ ಗಂಭೀರ ತೀರ್ಪು ನೀಡಿದೆ. ಆರೋಪಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.5,000 ದಂಡ ವಿಧಿಸಲಾಗಿದೆ.

ಈ ತೀರ್ಪು ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಪೋಕ್ಸೊ ನ್ಯಾಯಾಲಯ-1 ಸೋಮವಾರ ನೀಡಿದೆ.

ಈ ಪ್ರಕರಣದ ಆರೋಪಿಯಾಗಿರುವವರು ರಾಯಬಾಗ ತಾಲೂಕಿನ ಅನಿಲ ಕಾಂಬಳೆ (26). 2023ರ ನವೆಂಬರ್ ತಿಂಗಳಲ್ಲಿ ಅವರು ಅಪ್ರಾಪ್ತೆಯಾದ ಬಾಲಕಿಗೆ ಎರಡು ವಿಭಿನ್ನ ಸಂದರ್ಭಗಳಲ್ಲಿ ಕಿರುಕುಳ (harassment) ನೀಡಿದ್ದಾಗಿ ಪ್ರಕರಣ ದಾಖಲಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, 2023ರ ನವೆಂಬರ್ 23ರಂದು ಬಾಲಕಿ ಕಾಲೇಜಿನಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಆಕೆಯ ಬಳಿ ಅಸಭ್ಯ (harassment) ರೀತಿಯಲ್ಲಿ ವರ್ತಿಸಿದ್ದ.

ಅದೇ ರೀತಿ ನವೆಂಬರ್ 26ರಂದು ಸಂಜೆ, ಬಾಲಕಿ ಹಾಲು ಕೊಡಲು ಹೊರಟ ಸಂದರ್ಭದಲ್ಲಿ ಪುನಃ ಹಿಂಬಾಲಿಸಿ ಲೈಂಗಿಕ ಹಲ್ಲೆ ಮಾಡುವ ಉದ್ದೇಶದಿಂದ ಅಡ್ಡಗಟ್ಟಿ ಕೈ ಹಿಡಿದು ಎಳೆದು ನನ್ನ ಜೊತೆ ಬಾ ಎಂದು ಆರೋಪಿ  ಎಳೆದಾಡಿ ಲೈಂಗಿಕ ಹಿಂಸೆ (harassment) ನೀಡಿದ್ದ.

ಒಂದು ವೇಳೆ ನೀನು ಮನೆಯಲ್ಲಿ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಎಂದು ಆರೋಪಿಯು ಆಕೆಯನ್ನು ಬೆದರಿಸಿದ್ದಾನೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಿಸಲಾಯಿತು.

ತನಿಖಾಧಿಕಾರಿಗಳಾದ ಐಶ್ವರ್ಯಾ ನಾಗರಾಳ, ಸಹಾಯಕ ಓ.ಎಸ್. ಒಡೆಯರ್ ಹಾಗೂ ದಾಖಲಾಧಿಕಾರಿಗಳು ಸಾಕ್ಷಿ ಹಾಗೂ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಪ್ರಕರಣದಲ್ಲಿ ಒಟ್ಟು ಆರು ಸಾಕ್ಷಿದಾರರ ಹೇಳಿಕೆಗಳು ಮತ್ತು 30 ದಾಖಲೆಗಳು ಆಧಾರವಾಗಿ, ನ್ಯಾಯಾಧೀಶರು ಆರೋಪಿಯ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿದರು.

ಆರೋಪಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ ರೂ.5,000 ದಂಡ ವಿಧಿಸಲಾಗಿದೆ. ದಂಡ ಮೊತ್ತವನ್ನು ಪಾವತಿಸದಿದ್ದರೆ, ಹೆಚ್ಚುವರಿ ಆರು ತಿಂಗಳ ಶಿಕ್ಷೆ ವಿಧಿಸಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಇದೇ ವೇಳೆ, ನ್ಯಾಯಾಲಯವು ನೊಂದ ಅಪ್ರಾಪ್ತೆಗೆ ಪರಿಹಾರ ಧನವಾಗಿ ರೂ.1 ಲಕ್ಷ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ. ಈ ಮೊತ್ತವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಐದು ವರ್ಷಗಳವರೆಗೆ ಮುದ್ದತ್ ಠೇವಣಿ ರೂಪದಲ್ಲಿ ಇರಿಸಲು ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿ, ಆರೋಪಿಗೆ ಶಿಕ್ಷೆ ವಿಧಿಸಲು ಯಶಸ್ವಿಯಾಗಿದ್ದಾರೆ.



Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

Belagavi

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಯ ಸದಾಶಿವ ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯ ವೇಳೆ ಚಾಕು ಇರಿತದ ಘಟನೆ ಸಂಭವಿಸಿ ಐದು ಮಂದಿ ಯುವಕರು ಗಾಯಗೊಂಡಿದ್ದಾರೆ.

ಈ ಘಟನೆ ಶನಿವಾರ ರಾತ್ರಿ ಸದಾಶಿವನಗರದ ವೈ-ಜಂಕ್ಷನ್ ಬಳಿ ನಡೆದಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

ಗಾಯಗೊಂಡವರು ಬೆಳಗಾವಿ (Belagavi) ನೆಹರು ನಗರದ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ಸುಂಕದ, ವಿನಾಯಕ ನರಟ್ಟಿ ಮತ್ತು ನಜೀರ್ ಪಠಾಣ ಎಂದು ತಿಳಿದುಬಂದಿದೆ.