ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 21

ನೀವೂ ಮೊಬೈಲ್‌ನಲ್ಲಿ ದೇವರ Wallpaper ಇಟ್ಟುಕೊಂಡಿದ್ದೀರಾ? ತಕ್ಷಣವೇ ತೆಗೆಯಿರಿ ; ಏಕೆ ಗೊತ್ತೆ?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿವೆ. ಯಾವುದೇ ವಯೋಮಾನದ, ವಿದ್ಯಾರ್ಥಿಗಳು, ಉದ್ಯೋಗಿಗಳು ಅಥವಾ ಗೃಹಿಣಿಯರಾಗಿರಲಿ ಎಲ್ಲರೂ ತಮ್ಮ ಮೊಬೈಲ್‌ (Mobile) ಫೋನ್‌ನಲ್ಲಿ ತಮ್ಮ ಇಷ್ಟದ ರೀತಿಯಲ್ಲಿ ಕಸ್ಟ್‌ಮೈಸ್‌ ಮಾಡಿಕೊಳ್ಳಲು ಇಷ್ಟಪಡುತ್ತಾರೆ.

ಅದರಲ್ಲೂ ಫೋನ್‌ನ ವಾಲ್‌ಪೇಪರ್‌ (Wallpaper) ಬದಲಾವಣೆ ಮಾಡುವುದು ಸಾಮಾನ್ಯ. ಅನೇಕರು ತಮ್ಮ ಧಾರ್ಮಿಕ ನಂಬಿಕೆ ಅಥವಾ ಭಕ್ತಿಯಿಂದ ದೇವರ ಅಥವಾ ದೇವತೆಗಳ ಚಿತ್ರಗಳನ್ನು ಮೊಬೈಲ್‌ ಪರದೆ (Wallpaper) ಯ ಮೇಲೆ ಹಾಕಿಕೊಳ್ಳುತ್ತಾರೆ.

ಆದರೆ ಇಲ್ಲಿ ಪ್ರಶ್ನೆ ಏನೆಂದರೆ? ಮೊಬೈಲ್‌ನಲ್ಲಿ ದೇವರ ಫೋಟೋ ಇಡುವುದು ಶುಭವೇ? ಅಥವಾ ಅಶುಭವೇ? ಎಂಬುದು. ಇದನ್ನು ಧಾರ್ಮಿಕ ಮತ್ತು ವಾಸ್ತು ದೃಷ್ಟಿಯಿಂದ ವಿವರವಾಗಿ ಇದೀಗ ತಿಳಿದುಕೊಳ್ಳೋಣ ಬನ್ನಿ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“
ಮೊಬೈಲ್‌ ವಾಲ್‌ಪೇಪರ್‌ (Wallpaper) ನಮ್ಮ ಮನಸ್ಸಿನ ಪ್ರತಿಬಿಂಬ :

ನಾವು ಫೋನ್‌ನ ಪರದೆಯ ಮೇಲೆ ಇಡುವ ಚಿತ್ರಗಳು ನಮ್ಮ ವ್ಯಕ್ತಿತ್ವ ಮತ್ತು ಮನೋಭಾವವನ್ನು ತೋರಿಸುತ್ತವೆ ಎಂದು ಪರಿಣಿತರು ಹೇಳುತ್ತಾರೆ. ಅನೇಕರು ದೇವಾಲಯಗಳು ಮತ್ತು ಮಸೀದಿಗಳಂತಹ ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಸಹ ಇಡುತ್ತಾರೆ.

ಹಾಗೆಯೇ ದೇವರ ಅಥವಾ ದೇವತೆಗಳ ಚಿತ್ರಗಳನ್ನು ವಾಲ್‌ಪೇಪರ್‌ (Wallpaper) ಆಗಿ ಇಟ್ಟು ಅವರ ಭಕ್ತಿಯನ್ನು ವ್ಯಕ್ತಪಡಿಸಲು ಅದನ್ನು ಬಳಸುತ್ತಾರೆ. ಆದರೆ, ವಾಸ್ತು ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ ಅದು ಎಲ್ಲ ಸಂದರ್ಭಗಳಲ್ಲೂ ಶುಭಕರವಲ್ಲ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!
ದೇವರ ಚಿತ್ರವನ್ನು ಫೋನ್‌ನಲ್ಲಿ ಇಡುವುದು ಅಶುಭವೇ?

ಪಾರಂಪರಿಕ ನಂಬಿಕೆಯ ಪ್ರಕಾರ, ದೇವರ ಅಥವಾ ದೇವತೆಗಳ ಫೋಟೋವನ್ನು ಮೊಬೈಲ್‌ನಲ್ಲಿ ಇಡುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅದರ ಪ್ರಮುಖ ಕಾರಣ ಎಂದರೆ,

  • ನಾವು ಫೋನ್‌ ಅನ್ನು ಎಲ್ಲೆಡೆ ಬಳಸುತ್ತೇವೆ. ಕೆಲವೊಮ್ಮೆ ಬಾತ್ರೂಮ್‌, ಬೆಡ್‌ರೂಮ್ ಅಥವಾ ಅಶುದ್ಧ ಸ್ಥಳಗಳಲ್ಲಿ ಕೂಡ.
  • ದೇವರ ಚಿತ್ರವನ್ನು ಇಂತಹ ಸ್ಥಳಗಳಲ್ಲಿ ತೋರಿಸುವುದು ಅಗೌರವಕರವಾದ ಕೃತ್ಯ ಎನ್ನಲಾಗಿದೆ.
  • ಇದು ನಮ್ಮ ಭಕ್ತಿಯನ್ನು ತೋರಿಸುವ ಬದಲಿಗೆ ಅಪರೋಕ್ಷವಾಗಿ ಪಾಪದ ಕೆಲಸ ಎಂದು ಧಾರ್ಮಿಕರು ನಂಬುತ್ತಾರೆ.
ರಾಜ್ಯದಲ್ಲಿ “Aarogya Kavacha” ಸೇವೆ ಬಲಪಡಿಸಲು 3,691 ಹೊಸ ಹುದ್ದೆಗಳ ಸೃಷ್ಟಿ.!
ಪ್ರತಿಕೂಲ ಪರಿಣಾಮಗಳ ಸಾಧ್ಯತೆ :

ವಾಸ್ತು ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ದೇವರ ಚಿತ್ರವನ್ನು ಮೊಬೈಲ್‌ನಲ್ಲಿ ಇಡುವುದರಿಂದ ಕೆಲವು ನಕಾರಾತ್ಮಕ ಶಕ್ತಿಗಳು ಆಕರ್ಷಿತರಾಗಬಹುದು ಎಂದು ಹೇಳಲಾಗುತ್ತದೆ.

ಅಶುದ್ಧ ಕೈಗಳಿಂದ ಅಥವಾ ಅಶುದ್ಧ ಸ್ಥಳಗಳಲ್ಲಿ ಫೋನ್ ಬಳಸುವುದರಿಂದ ದೇವರ ಚಿತ್ರಕ್ಕೆ ಅಪಮಾನ ಆಗುತ್ತದೆ ಎನ್ನುವುದು ನಂಬಿಕೆ. ಇದರ ಪರಿಣಾಮವಾಗಿ ಕುಟುಂಬದಲ್ಲಿ ಕಲಹ, ಮನಸ್ಸಿನಲ್ಲಿ ಅಶಾಂತಿ ಅಥವಾ ಆರ್ಥಿಕ ಸಮಸ್ಯೆಗಳು ಎದುರಾಗಬಹುದು ಎಂಬ ಧಾರ್ಮಿಕ ಅಭಿಪ್ರಾಯವಿದೆ.

ಯಾವ ರೀತಿಯ ವಾಲ್‌ಪೇಪರ್‌ (Wallpaper) ಗಳನ್ನು ಇಡಬಾರದು?
  • ದೇವರ ಅಥವಾ ದೇವತೆಗಳ ಚಿತ್ರಗಳನ್ನು,
  • ಧಾರ್ಮಿಕ ಸ್ಥಳಗಳ ಫೋಟೋಗಳು (ಮಂದಿರ, ಮಸೀದಿ, ಚರ್ಚ್‌ ಇತ್ಯಾದಿ) ಮತ್ತು
  • ಅತ್ಯಂತ ಗಾಢ ಬಣ್ಣದ ಅಥವಾ ಕತ್ತಲಾದ ಹಿನ್ನೆಲೆಯ ವಾಲ್‌ಪೇಪರ್‌ (Wallpaper).
Dog : ಮಾಲೀಕನ ಸಾವು ಸಹಿಸಲಾರದೆ ನಾಯಿ ಕೂಡ ಬಿಟ್ಟಿತು ಪ್ರಾಣ..!

ಇವುಗಳ ಬದಲು ಪ್ರಕೃತಿ ದೃಶ್ಯಗಳು, ಪಾಸಿಟಿವ್‌ ಮಂತ್ರಗಳ ಉಲ್ಲೇಖಗಳು ಅಥವಾ ಹಲಸುಬಣ್ಣದ ಹಿನ್ನೆಲೆಗಳು ಮೊಬೈಲ್‌ ಪರದೆಗೆ ಉತ್ತಮ ಪರಿಣಾಮ ನೀಡುತ್ತವೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಸಂಪಾದಕೀಯ :

ದೇವರ ಮೇಲಿನ ಭಕ್ತಿ ಮನಸ್ಸಿನೊಳಗಿರಬೇಕು, ಮೊಬೈಲ್‌ ಪರದೆಯಲ್ಲಲ್ಲ (Wallpaper) ಎಂಬ ನಂಬಿಕೆ ಇದೆ. ಮೊಬೈಲ್‌ನಲ್ಲಿ ದೇವರ ಚಿತ್ರವನ್ನು ಇಡುವ ಬದಲು, ಪ್ರತಿದಿನ ಬೆಳಿಗ್ಗೆ ದೇವರ ಸ್ಮರಣೆ ಮಾಡುವುದೇ ಹೆಚ್ಚು ಶುಭಕರ. ದೇವರ ಚಿತ್ರಗಳನ್ನು ಮನೆಯ ಪೂಜಾಮಂಟಪದಲ್ಲಿ ಅಥವಾ ಧ್ಯಾನಸ್ಥಳದಲ್ಲಿ ಇಡುವುದು ಉತ್ತಮ ಫಲಿತಾಂಶ ನೀಡುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ.

“ಸ್ನೇಹಿತನ ಜೊತೆ ಇದ್ದ MBA ವಿದ್ಯಾರ್ಥಿನಿಯನ್ನು ಹೊತ್ತೊಯ್ಯ್ದು ದೌರ್ಜನ್ಯ ; ಪೊಲೀಸರಿಂದ ಶೋಧ.!”

ಅಂತಿಮವಾಗಿ ಹೇಳುವುದೇನೆಂದರೆ, ದೇವರ ಚಿತ್ರವನ್ನು ಮೊಬೈಲ್‌ ವಾಲ್‌ಪೇಪರ್‌ (Wallpaper) ಆಗಿ ಬಳಸುವುದು ಧಾರ್ಮಿಕ ದೃಷ್ಟಿಯಿಂದ ಅಶುಭವೇ ಹೊರತು ಶುಭವಲ್ಲ. ಅದಕ್ಕಾಗಿಯೇ ಭಕ್ತಿಯನ್ನೂ ಗೌರವವನ್ನೂ ಸರಿಯಾದ ಸ್ಥಳದಲ್ಲಿ ಪ್ರದರ್ಶಿಸುವುದು ಅತ್ಯಂತ ಅಗತ್ಯ.



ರಾಜ್ಯದಲ್ಲಿ “Aarogya Kavacha” ಸೇವೆ ಬಲಪಡಿಸಲು 3,691 ಹೊಸ ಹುದ್ದೆಗಳ ಸೃಷ್ಟಿ.!

Aarogya Kavacha

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯದಲ್ಲಿ 108 ಆಂಬುಲೆನ್ಸ್ ಹಾಗೂ 104 ಆರೋಗ್ಯ ಸಹಾಯವಾಣಿ (Aarogya Kavacha) ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಸರ್ಕಾರವು 2025–26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ–144ರ ಘೋಷಣೆಯನ್ವಯ ಒಟ್ಟು 3,691 ಹೊಸ ಹುದ್ದೆಗಳನ್ನು ಸೃಜಿಸುವ ಆದೇಶ ಹೊರಡಿಸಿದೆ.

ಆಯವ್ಯಯ ಭಾಷಣದ ಅನ್ವಯ, ಆರೋಗ್ಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಆರೋಗ್ಯ ಕವಚ (Aarogya Kavacha) ಸೇವೆ’ಯನ್ನು ಬಲಪಡಿಸಲು ಹಾಗೂ ತುರ್ತು ವೈದ್ಯಕೀಯ ನೆರವು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಮೇಲೆ ಓದಲಾದ ಕ್ರಮಾಂಕ (1) ರ ಆಯವ್ಯಯ ಭಾಷಣದಲ್ಲಿ, ರಾಜ್ಯದ 108 ಆಂಬುಲೆನ್ಸ್ ಸೇವೆಯನ್ನು ಸುಧಾರಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ನೇರವಾಗಿ ಆರೋಗ್ಯ ಇಲಾಖೆಯ ಅಧೀನಕ್ಕೆ ತರಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ, 108 ಆಂಬುಲೆನ್ಸ್ ಮತ್ತು 104 ಆರೋಗ್ಯ ಸಹಾಯವಾಣಿ ಕಮಾಂಡ್ ಹಾಗೂ ಕಂಟ್ರೋಲ್ ಸೆಂಟರ್‌ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಹುದ್ದೆಗಳನ್ನು ಸೃಜಿಸಲಾಗಿದೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದ ಪ್ರಕಾರ, ಈ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ, ಸರ್ಕಾರವು ಕ್ರಮಾಂಕ (3) ರ ಆದೇಶದ ಮೂಲಕ 108 ಮತ್ತು 104 ಸೇವೆಗಳನ್ನು ನಿರ್ವಹಿಸಲು ಒಟ್ಟು 3,691 ಹುದ್ದೆಗಳನ್ನು ಸೃಜಿಸುವಂತೆ ಅನುಮೋದನೆ ನೀಡಿದೆ.

ಇದಲ್ಲದೆ, ಈ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು 4 ಆಡಳಿತಾತ್ಮಕ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲು ತೀರ್ಮಾನಿಸಲಾಗಿದೆ. ಈ ಹುದ್ದೆಗಳನ್ನು ಸಂಬಂಧಪಟ್ಟ ಇಲಾಖೆಗಳಾದ ಸಾಮಾನ್ಯ ಆಡಳಿತ, ಆರ್ಥಿಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಶಿಫಾರಸ್ಸಿನ ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ ಆಇ 438 ವೆಚ್ಚ–5/2025, ದಿನಾಂಕ 11.09.2025 ರ ಅನುಮೋದನೆಯ ಮೇರೆಗೆ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ತುರ್ತು ವೈದ್ಯಕೀಯ ಸೇವೆಗಳು, 108 ಆಂಬುಲೆನ್ಸ್ ಹಾಗೂ 104 ಸಹಾಯವಾಣಿ (Aarogya Kavacha) ವ್ಯವಸ್ಥೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.

“ಸ್ನೇಹಿತನ ಜೊತೆ ಇದ್ದ MBA ವಿದ್ಯಾರ್ಥಿನಿಯನ್ನು ಹೊತ್ತೊಯ್ಯ್ದು ದೌರ್ಜನ್ಯ ; ಪೊಲೀಸರಿಂದ ಶೋಧ.!”

0

ಜನಸ್ಪಂದನ ನ್ಯೂಸ್‌, ಕೊಯಮತ್ತೂರು : ನಗರದ ಏರ್‌ಪೋರ್ಟ್ ಸಮೀಪ ಭಾನುವಾರ (ನವೆಂಬರ್‌ 2) ರಾತ್ರಿ ಸಂಭವಿಸಿದ ಎಂ.ಬಿ.ಎ (MBA) ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಆತಂಕ ಉಂಟಾಗಿದೆ.

ಪೀಲಮೇಡು ಬಳಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ MBA ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿದ್ದ ವೇಳೆ ಮೂವರು ಅಕ್ರಮವಾಗಿ ಪ್ರವೇಶಿಸಿ ದುಷ್ಕೃತ್ಯ ಎಸಗಿದ ಘಟನೆ ಬಹಿರಂಗವಾಗಿದೆ.

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

ಪೊಲೀಸ್ ವರದಿ ಪ್ರಕಾರ, ರಾತ್ರಿ ಸುಮಾರು 11 ಗಂಟೆ ಸುಮಾರಿಗೆ MBA ವಿದ್ಯಾರ್ಥಿನಿ ಮತ್ತು ಆಕೆಯ ಬಾಯ್‌ಫ್ರೆಂಡ್‌ ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ಯುವಕರು ಕಾರ್‌ನ ಬಳಿ ಬಂದು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದರು.

ಬಳಿಕ MBA ವಿದ್ಯಾರ್ಥಿನಿಯನ್ನು ಬಲವಂತವಾಗಿ ಕಾರಿನಿಂದ ಎಳೆದೊಯ್ದು, ವಾಹನದಲ್ಲಿ ಅಪಹರಿಸಿ ನಗರದಿಂದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದುದೊಯ್ಯದ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಘಟನೆಯ ನಂತರ ಗಾಯಗೊಂಡ ಬಾಯ್‌ಫ್ರೆಂಡ್‌ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನೇಕ ತಂಡಗಳು ಸ್ಥಳಕ್ಕೆ ಧಾವಿಸಿ MBA ವಿದ್ಯಾರ್ಥಿನಿಗಾಗಿ ಹುಡುಕಾಟ ಆರಂಭಿಸಿದವು. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ಏರ್‌ಪೋರ್ಟ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವಿವಸ್ತ್ರಳಾಗಿ ಸಂತ್ರಸ್ತೆ ಪತ್ತೆಯಾದಳು.

ಆಕೆಯನ್ನು ತಕ್ಷಣವೇ ಸಿತ್ರಾ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಗಳು ಕೊವಿಲ್‌ಪಾಳ್ಯಂ ಪ್ರದೇಶದಲ್ಲಿ ಬೈಕ್ ಕದ್ದ ಬಳಿಕ ಏರ್‌ಪೋರ್ಟ್ ಮಾರ್ಗವಾಗಿ ತೆರಳುತ್ತಿದ್ದರು. ಆ ವೇಳೆ ಕಾರ್‌ನಲ್ಲಿ MBA ವಿದ್ಯಾರ್ಥಿನಿ ಹಾಗೂ ಬಾಯ್‌ಫ್ರೆಂಡ್‌ ಇದ್ದದ್ದನ್ನು ಕಂಡು ಈ ಕೃತ್ಯ ಎಸಗಿದ್ದಾರೆ ಎಂದಿದ್ದಾರೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಘಟನೆಯ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ಏಳು ವಿಶೇಷ ತಂಡಗಳನ್ನು ರಚಿಸಿದ್ದು, ಶಂಕಿತರ ಪತ್ತೆಗೆ ವ್ಯಾಪಕ ಶೋಧ ಆರಂಭಿಸಲಾಗಿದೆ.

ಗಾಯಗೊಂಡ ಯುವತಿಯ ಬಾಯ್‌ಫ್ರೆಂಡ್‌ನಿಗೂ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಕೊಯಮತ್ತೂರು ನಗರ ಪೊಲೀಸ್‌ ಆಯುಕ್ತರು ಪತ್ರಿಕಾ ಪ್ರತಿಕ್ರಿಯೆಯಲ್ಲಿ, “ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಯಾವುದೇ ತಪ್ಪಿತಸ್ಥರನ್ನು ಬಿಟ್ಟುಕೊಡುವುದಿಲ್ಲ,” ಎಂದು ತಿಳಿಸಿದ್ದಾರೆ.



ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!

Girlfriend

ಜನಸ್ಪಂದನ ನ್ಯೂಸ್‌, ಈರೋಡ್‌ : ಇದೊಂದು ವಿರಳ ಪ್ರೀತಿ-ಪ್ರೇಮ ಕಥೆ, ಆದರೆ ಈ ಘಟನೆ ಮಾನವೀಯತೆಯ ಅತೀ ಕರಾಳತೆಯ ಮುಖವನ್ನು ತೋರಿಸುತ್ತದೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. “ಮದುವೆಯಾಗು” ಎಂಬ ಒಂದೇ ಮಾತಿಗೆ ಪ್ರೇಯಸಿ (Girlfriend) ಯ ಜೀವ ತೆಗೆದ ಕ್ರೂರ ಕೃತ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಬಿಚೆಟ್ಟಿಪಾಳಯಂ ಬಳಿಯ ಬಾಳೆ ತೋಟವೊಂದರಲ್ಲಿ ಮಹಿಳೆ (Girlfriend) ಯೊಬ್ಬಳ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ತನಿಖೆಯ ವೇಳೆ ಈ ಪ್ರಕರಣವು ಪ್ರೇಮ ಸಂಬಂಧದ ಕೊಲೆಯೆಂದು ಖಚಿತವಾಗಿದೆ.

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

ಪೊಲೀಸರ ವರದಿಯ ಪ್ರಕಾರ, ಮೃತಪಟ್ಟ ಮಹಿಳೆ (Girlfriend) ಯನ್ನು ಅಪ್ಪಕುಡಲ್ ಪಟ್ಟಣದ 35 ವರ್ಷದ ಸೋನಿಯಾ ಎಂದು ಗುರುತಿಸಲಾಗಿದೆ. ವೃತ್ತಿಯಿಂದ ಅವರು ಬ್ಯೂಟಿಷಿಯನ್ ಆಗಿದ್ದು, ತಮ್ಮ ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ನವೆಂಬರ್ 1ರಿಂದ ಸೋನಿಯಾ ಕಾಣೆಯಾಗಿದ್ದರು. ಮನೆಗೆ ಮರಳದ ಕಾರಣ ಕುಟುಂಬದವರು ನಾಪತ್ತೆ ದೂರು ದಾಖಲಿಸಿದ್ದರು.

ಪೊಲೀಸರು ನಡೆಸಿದ ತನಿಖೆಯಲ್ಲಿ 27 ವರ್ಷದ ಮೋಹನ್ ಕುಮಾರ್ ಎಂಬ ಯುವಕನ ಹೆಸರು ಬಯಲಾಗಿತು. ಆತ ಬಿ.ಕಾಂ ಪದವೀಧರನಾಗಿದ್ದು, ಬಾಳೆ ತೋಟದ ಮಾಲೀಕರಾಗಿದ್ದಾನೆ. ಸೋನಿಯಾ ಮತ್ತು ಮೋಹನ್ ಇಬ್ಬರೂ ಎರಡು ವರ್ಷಗಳ ಹಿಂದೆ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಿತರಾದರು. ಆ ನಂತರ ಇವರಿಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಮೋಹನ್ ಕುಮಾರ್ ನೀಡಿದ ಹೇಳಿಕೆಯ ಪ್ರಕಾರ, Girlfriend ಸೋನಿಯಾ ಮದುವೆಯಾಗಲು ಒತ್ತಾಯಿಸುತ್ತಿದ್ದಳು. ಆದರೆ ಆತ ಅದನ್ನು ಒಪ್ಪಿಕೊಳ್ಳದೆ, ಪ್ಲಾನ್ ಮಾಡಿದ ರೀತಿಯಲ್ಲಿ ಆಕೆಯ ಜೀವ ತೆಗೆದಿದ್ದಾನೆ. ತನಿಖೆಯ ಪ್ರಕಾರ, ಆತ ತನ್ನ ಜಮೀನಿನಲ್ಲಿ ಮೊದಲೇ ಮೂರು ಅಡಿ ಆಳದ ಗುಂಡಿ ತೋಡಿದ್ದ.

ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ Girlfriend ಸೋನಿಯಾಳನ್ನು ಕರೆದು ತಂದು, ಕಲ್ಲಿನಿಂದ ಹಲ್ಲೆ ನಡೆಸಿ ಚಾಕುವಿನಿಂದ ಕುತ್ತಿಗೆ ಇರಿದು ಕೊಂದಿದ್ದಾನೆ. ನಂತರ ಶವವನ್ನು ಆ ಗುಂಡಿಯಲ್ಲಿ ಹೂತು, ಆಕೆಯ ಮೊಬೈಲ್ ಹಾಗೂ ಬಟ್ಟೆಗಳನ್ನು ಕಾಲುವೆಗೆ ಎಸೆದಿದ್ದಾನೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಸ್ಥಳೀಯರು ಮಳೆ ನಂತರ ಅಣಬೆ ಸಂಗ್ರಹಿಸಲು ಹೋಗಿ, ಮಣ್ಣಿನೊಳಗೆ ಕೂದಲು ಮತ್ತು ರಕ್ತದ ಗುರುತು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ, ಪೆರುಂಡುರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ತಂಡದ ಸಹಾಯದಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತ ಕೊಲೆ ಮಾಡಿದುದನ್ನು ಒಪ್ಪಿಕೊಂಡಿದ್ದಾನೆ. ಈ ಘಟನೆ ಪ್ರೇಮ ಸಂಬಂಧದ ನಿಜಸ್ವರೂಪದ ಕುರಿತು ಮತ್ತೊಮ್ಮೆ ಚರ್ಚೆ ಹುಟ್ಟುಹಾಕಿದೆ. ಪ್ರೇಮವೆಂಬ ಪವಿತ್ರ ಭಾವನೆ ಕ್ರೂರತನದ ರೂಪ ತಾಳಿದ ಈ ಪ್ರಕರಣವು ಸಮಾಜವನ್ನು ನಿಜಕ್ಕೂ ಬೆಚ್ಚಿಬೀಳಿಸಿದೆ.

Dog : ಮಾಲೀಕನ ಸಾವು ಸಹಿಸಲಾರದೆ ನಾಯಿ ಕೂಡ ಬಿಟ್ಟಿತು ಪ್ರಾಣ..!

0

ಜನಸ್ಪಂದನ ನ್ಯೂಸ್‌, ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಮನಸ್ಸು ವಿಚಲಿತವಾಗುವಂತಹ ಘಟನೆ ನಡೆದಿದೆ. ಮಾಲೀಕ ಸಾವನ್ನಪ್ಪಿದ ದುಃಖವನ್ನು ಸಹಿಸಲಾರದೆ, ಆತನ ಪ್ರಿಯ ನಾಯಿ (Dog) ಕೂಡ ಅಲ್ಪಾವಧಿಯಲ್ಲೇ ಪ್ರಾಣ ಬಿಟ್ಟಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಹಾಗೂ ವಿಷಾದ ಮೂಡಿಸಿದೆ.

ಮೃತ ಲಾರೆನ್ಸ್ (61) ಭದ್ರಾವತಿಯ ಹುತಾಕಾಲನಿ ಪ್ರದೇಶದ ಜಿಂಕ್ ಲೈನ್‌ನ ನಿವಾಸಿಯಾಗಿದ್ದರು. ವೃತ್ತಿಯಿಂದ ಪೇಂಟರ್ ಆಗಿದ್ದ ಅವರು ಕೆಲ ಕಾಲದಿಂದ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಮನೆಗೆ ತರಲಾಗಿತ್ತು. ಆ ಸಮಯದಲ್ಲಿ ಲಾರೆನ್ಸ್ ಅವರ ಪ್ರಿಯ ಶ್ವಾನ (Dog) ಮನೆಯೊಳಗೆ ಬಂದು ಮಾಲೀಕನ ಶವದ ಪಕ್ಕದಲ್ಲೇ ಕುಳಿತುಕೊಂಡಿತ್ತು. ನಾಯಿ (Dog) ಮಾಲೀಕನ ಮರಣವನ್ನು ಮನಗಂಡಂತೆ ಕಳವಳಗೊಂಡು ದುಃಖಭರಿತವಾಗಿ ಅಲೆಯುತ್ತಿದ್ದಿತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ನಂತರ ಕೆಲವೇ ಗಂಟೆಗಳ ಬಳಿಕ ಶ್ವಾನವೂ ಪ್ರಾಣ ಬಿಟ್ಟಿದ್ದು, ಈ ಘಟನೆ ಎಲ್ಲರ ಮನಸ್ಸನ್ನೂ ಕಲಕುವಂತಾಗಿದೆ. ಗುರುವಾರ ಲಾರೆನ್ಸ್ ಅವರ ಅಂತ್ಯಕ್ರಿಯೆ ನೆರವೇರಿಸಿದ ವೇಳೆ, ಅವರೊಟ್ಟಿಗೆ ಮೃತಪಟ್ಟ ನಾಯಿ (Dog) ಶವವನ್ನೂ ಮನೆಯ ಹಿಂಭಾಗದಲ್ಲೇ ಹೂಳಲಾಗಿದೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಸ್ಥಳೀಯರು ಈ ಘಟನೆಯನ್ನು ಕೇಳಿ ಕಣ್ಣೀರಿಟ್ಟಿದ್ದು, “ಇದು ಮಾನವ ಮತ್ತು ಪ್ರಾಣಿ (Dog) ಯ ನಡುವಿನ ನಿಸ್ವಾರ್ಥ ಪ್ರೀತಿಯ ನಿದರ್ಶನ” ಎಂದು ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

Courtesy : Kannada News Now



Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

Accident

ಜನಸ್ಪಂದನ ನ್ಯೂಸ್‌, ರಂಗಾರೆಡ್ಡಿ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಸಮೀಪದ ಮಿರ್ಜಗುಡ ಪ್ರದೇಶದಲ್ಲಿ ಸೋಮವಾರ (ನ.03) ನಡೆದ ಭೀಕರ ರಸ್ತೆ ಅಪಘಾತ (Accident) ದಲ್ಲಿ ಕನಿಷ್ಠ 20 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ಮೂಲಗಳ ಪ್ರಕಾರ, ತಂದೂರ್ ಡಿಪೋಗೆ ಸೇರಿದ ಸರ್ಕಾರಿ ಬಸ್ ಒಂದು ಚೆವೆಲ್ಲಾ ಕಡೆಗೆ ತೆರಳುತ್ತಿದ್ದ ವೇಳೆ ಜಲ್ಲಿ ಕಲ್ಲು ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬಂದು ಬಸ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ (Accident) ಸಂಭವಿಸಿದೆ.

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

ಅಪಘಾತ (Accident) ದ ತೀವ್ರತೆಯಿಂದ ಬಸ್‌ನ ಮುಂಭಾಗ ಸಂಪೂರ್ಣ ನಾಶವಾಗಿದ್ದು, ಪ್ರಯಾಣಿಕರಲ್ಲಿ 1 ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಮೃತಪಟ್ಟಿದ್ದಾರೆ. ಸುಮಾರು 24 ಮಂದಿ ಗಾಯಗೊಂಡಿದ್ದು, ಇವರಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಅಪಘಾತಕ್ಕೀಡಾದ (Accident) ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಹಲವರು ಟ್ರಕ್‌ನ ಜಲ್ಲಿಕಲ್ಲು ಬಸ್ ಒಳಗೆ ಬಿದ್ದ ಪರಿಣಾಮ ಅದರಡಿಗೆ ಸಿಲುಕಿಕೊಂಡಿದ್ದರು.

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

ಸ್ಥಳೀಯರು ಕೂಡ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಟ್ರಕ್ ಚಾಲಕ ಅತಿ ವೇಗದಲ್ಲಿ ಚಾಲನೆ ಮಾಡುತ್ತಿದ್ದಾಗ ಮತ್ತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ತಪ್ಪು ದಿಕ್ಕಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ದೊರಕಿದೆ. ಡಿಕ್ಕಿಯ ತೀವ್ರತೆಯಿಂದ ಟ್ರಕ್ ಪಲ್ಟಿಯಾಗಿದ್ದು, ಅದರಲ್ಲಿದ್ದ ಜಲ್ಲಿಕಲ್ಲು ಬಸ್‌ನೊಳಗೆ ಬಿದ್ದಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಕೆಲವರು ವಿದ್ಯಾರ್ಥಿಗಳಾಗಿದ್ದು, ವಾರಾಂತ್ಯದ ಬಳಿಕ ಕಾಲೇಜುಗಳಿಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ನಂತರ ಹೈದರಾಬಾದ್–ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟಣೆ ಉಂಟಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ (Accident) ದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಸ್ಥಳೀಯರು ಇಂತಹ ದುರ್ಘಟನೆಗಳನ್ನು ತಡೆಗಟ್ಟಲು ಭಾರಿ ವಾಹನಗಳ ನಿಯಂತ್ರಣ ಹಾಗೂ ವೇಗ ನಿಯಮಗಳ ಕಟ್ಟುನಿಟ್ಟಾದ ಜಾರಿಗೆ ಒತ್ತಾಯಿಸಿದ್ದಾರೆ.

ವಿಡಿಯೋ :

ರಾಜ್ಯದಲ್ಲಿ “Aarogya Kavacha” ಸೇವೆ ಬಲಪಡಿಸಲು 3,691 ಹೊಸ ಹುದ್ದೆಗಳ ಸೃಷ್ಟಿ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯದಲ್ಲಿ 108 ಆಂಬುಲೆನ್ಸ್ ಹಾಗೂ 104 ಆರೋಗ್ಯ ಸಹಾಯವಾಣಿ (Aarogya Kavacha) ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಸರ್ಕಾರವು 2025–26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ–144ರ ಘೋಷಣೆಯನ್ವಯ ಒಟ್ಟು 3,691 ಹೊಸ ಹುದ್ದೆಗಳನ್ನು ಸೃಜಿಸುವ ಆದೇಶ ಹೊರಡಿಸಿದೆ.

ಆಯವ್ಯಯ ಭಾಷಣದ ಅನ್ವಯ, ಆರೋಗ್ಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಆರೋಗ್ಯ ಕವಚ (Aarogya Kavacha) ಸೇವೆ’ಯನ್ನು ಬಲಪಡಿಸಲು ಹಾಗೂ ತುರ್ತು ವೈದ್ಯಕೀಯ ನೆರವು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಮೇಲೆ ಓದಲಾದ ಕ್ರಮಾಂಕ (1) ರ ಆಯವ್ಯಯ ಭಾಷಣದಲ್ಲಿ, ರಾಜ್ಯದ 108 ಆಂಬುಲೆನ್ಸ್ ಸೇವೆಯನ್ನು ಸುಧಾರಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ನೇರವಾಗಿ ಆರೋಗ್ಯ ಇಲಾಖೆಯ ಅಧೀನಕ್ಕೆ ತರಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ, 108 ಆಂಬುಲೆನ್ಸ್ ಮತ್ತು 104 ಆರೋಗ್ಯ ಸಹಾಯವಾಣಿ ಕಮಾಂಡ್ ಹಾಗೂ ಕಂಟ್ರೋಲ್ ಸೆಂಟರ್‌ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಹುದ್ದೆಗಳನ್ನು ಸೃಜಿಸಲಾಗಿದೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದ ಪ್ರಕಾರ, ಈ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ, ಸರ್ಕಾರವು ಕ್ರಮಾಂಕ (3) ರ ಆದೇಶದ ಮೂಲಕ 108 ಮತ್ತು 104 ಸೇವೆಗಳನ್ನು ನಿರ್ವಹಿಸಲು ಒಟ್ಟು 3,691 ಹುದ್ದೆಗಳನ್ನು ಸೃಜಿಸುವಂತೆ ಅನುಮೋದನೆ ನೀಡಿದೆ.

ಇದಲ್ಲದೆ, ಈ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು 4 ಆಡಳಿತಾತ್ಮಕ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲು ತೀರ್ಮಾನಿಸಲಾಗಿದೆ. ಈ ಹುದ್ದೆಗಳನ್ನು ಸಂಬಂಧಪಟ್ಟ ಇಲಾಖೆಗಳಾದ ಸಾಮಾನ್ಯ ಆಡಳಿತ, ಆರ್ಥಿಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಶಿಫಾರಸ್ಸಿನ ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ ಆಇ 438 ವೆಚ್ಚ–5/2025, ದಿನಾಂಕ 11.09.2025 ರ ಅನುಮೋದನೆಯ ಮೇರೆಗೆ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ತುರ್ತು ವೈದ್ಯಕೀಯ ಸೇವೆಗಳು, 108 ಆಂಬುಲೆನ್ಸ್ ಹಾಗೂ 104 ಸಹಾಯವಾಣಿ (Aarogya Kavacha) ವ್ಯವಸ್ಥೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.



“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

vitamin-e

ಜನಸ್ಪಂದನ ನ್ಯೂಸ್‌, ಆರೋಗ್ಯ : ಪ್ರತಿಯೊಬ್ಬರೂ ಆರೋಗ್ಯವಂತ ದೇಹವನ್ನು ಹೊಂದಿ, ಎಲ್ಲರಿಗಿಂತ ವಿಭಿನ್ನವಾಗಿ ಕಾಣಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಕೆಲವರು ಕಠಿಣ ವ್ಯಾಯಾಮ ಮಾಡುತ್ತಾರೆ, ಕೆಲವರು ವಿಶೇಷ ಆಹಾರ ಪಥ್ಯ ಅನುಸರಿಸುತ್ತಾರೆ.

ಆದರೆ ಇತ್ತೀಚಿನ ಆರೋಗ್ಯ ತಜ್ಞರ ಸಲಹೆಯ ಪ್ರಕಾರ, ದೇಹವನ್ನು ಬಲಪಡಿಸಲು ಮತ್ತು ಚೈತನ್ಯ ತುಂಬಲು ಒಂದು ಸರಳ ಪರಿಹಾರ ಅಸ್ತಿತ್ವದಲ್ಲಿದೆ, ಅದುವೇ ವಿಟಮಿನ್ ಇ (Vitamin E).

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ತಜ್ಞರ ಪ್ರಕಾರ, ದಿನಕ್ಕೆ ಎರಡು ಗ್ಲಾಸ್ ಹಾಲು ಹಾಗೂ ವಿಟಮಿನ್ ಇ ಕ್ಯಾಪ್ಸುಲ್ ತೆಗೆದುಕೊಳ್ಳುವುದರಿಂದ ದೇಹದಲ್ಲಿ ಶಕ್ತಿಯು ಹೆಚ್ಚುತ್ತದೆ ಮತ್ತು ಆರೋಗ್ಯ ಉತ್ತಮವಾಗಿರುತ್ತದೆ.

ಈ ವಿಟಮಿನ್ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಚರ್ಮದ ಆರೈಕೆ, ಕೂದಲು ಬಲಪಡಿಸುವುದು, ಹೃದಯದ ರಕ್ಷಣೆಯಿಂದ ಹಿಡಿದು ಮಧುಮೇಹದ ಅಪಾಯ ಕಡಿಮೆ ಮಾಡುವ ತನಕ.

🌿 ವಿಟಮಿನ್ ಇ (E-Vitamin) ಯ ಪ್ರಮುಖ ಪ್ರಯೋಜನಗಳು :
1️⃣ ಚರ್ಮದ ಆರೈಕೆ ಮತ್ತು ಕಲೆಗಳ ನಿವಾರಣೆ :

ವಿಟಮಿನ್ ಇ ಕ್ಯಾಪ್ಸುಲ್‌ನಲ್ಲಿರುವ ಎಣ್ಣೆ ಚರ್ಮಕ್ಕೆ ಪೋಷಕಾಂಶ ನೀಡುತ್ತದೆ. ಅರ್ಧ ಕ್ಯಾಪ್ಸುಲ್ ಕತ್ತರಿಸಿ ಮುಖದ ಮೇಲಿನ ಕಲೆಗಳ ಮೇಲೆ ಹಚ್ಚಿದರೆ, ಕಾಲಜನ್ ಉತ್ಪಾದನೆ ಹೆಚ್ಚುತ್ತದೆ ಮತ್ತು ಚರ್ಮದ ಹೊಳಪು ವೃದ್ಧಿಸುತ್ತದೆ.

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”
2️⃣ ವಯಸ್ಸಾದ ಲಕ್ಷಣಗಳನ್ನು ನಿಧಾನಗೊಳಿಸುತ್ತದೆ :

ಈ ಎಣ್ಣೆಯು ಚರ್ಮದ ಕೋಶಗಳನ್ನು ಪುನರುಜ್ಜೀವನಗೊಳಿಸಿ ಸುಕ್ಕುಗಳು ಮತ್ತು ವಯಸ್ಸಾದ ಗುರುತುಗಳನ್ನು ಕಡಿಮೆ ಮಾಡುತ್ತದೆ.

3️⃣ ಒಣ ಚರ್ಮಕ್ಕೆ ಸಹಜ ಪರಿಹಾರ :

ವಿಟಮಿನ್ ಇ ಎಣ್ಣೆ ಕೈಗಳು ಅಥವಾ ಪಾದಗಳಲ್ಲಿ ಹಚ್ಚುವುದರಿಂದ ಚರ್ಮ ತೇವಾಂಶವನ್ನು ಪುನಃ ಪಡೆಯುತ್ತದೆ ಮತ್ತು ಮೃದುವಾಗುತ್ತದೆ.

4️⃣ ತುಟಿಗಳ ಆರೈಕೆ :

ವಿಟಮಿನ್ ಇ (E-Vitamin) ಎಣ್ಣೆ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿ ರಾತ್ರಿ ವೇಳೆ ತುಟಿಗಳ ಮೇಲೆ ಹಚ್ಚಿದರೆ, ಎರಡು ವಾರಗಳಲ್ಲಿ ತುಟಿಗಳು ನೈಸರ್ಗಿಕ ಹೊಳಪನ್ನು ಪಡೆಯುತ್ತವೆ.

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!
5️⃣ ಸಹಜ ಕ್ಲೆನ್ಸರ್ :

ಇದು ಅತ್ಯುತ್ತಮ ಕ್ಲೆನ್ಸರ್ ಆಗಿದ್ದು, ಚರ್ಮದ ಒಳಗಿನ ಮಲಿನತೆ ಮತ್ತು ಸತ್ತ ಕೋಶಗಳನ್ನು ಶುದ್ಧಗೊಳಿಸುತ್ತದೆ.

❤️ ದೇಹದ ಒಳಗಿನ ಆರೋಗ್ಯದ ದೃಷ್ಟಿಯಿಂದಲೂ ಉಪಯೋಗಕಾರಿ :
ಕೆಂಪು ರಕ್ತಕಣಗಳ ನಿರ್ಮಾಣ :
  • ವಿಟಮಿನ್ ಇ (E-Vitamin) ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ.
ಹೃದಯದ ಆರೋಗ್ಯ :
  • ಸಂಶೋಧನೆಗಳ ಪ್ರಕಾರ, ವಿಟಮಿನ್ ಇ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುತ್ತದೆ.
ಮಧುಮೇಹ ನಿಯಂತ್ರಣ :
  • ವಿಟಮಿನ್ ಇ (E-Vitamin) ಯು ರಕ್ತದಲ್ಲಿನ ಶರ್ಕರ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
“ವಿಚಿತ್ರ ಘಟನೆ : Temple ದೊಳಗೆ ವಿವಾದಕ್ಕೆ ಕಾರಣವಾಯ್ತು ಯುವಕನ ವರ್ತನೆ .!”
ಮಾನಸಿಕ ಆರೋಗ್ಯ :
  • ವಿಟಮಿನ್ ಇ (E-Vitamin) ಕೊರತೆಯಿಂದ ಮಾನಸಿಕ ಒತ್ತಡ ಮತ್ತು ನರ್ವಸ್ ಡಿಸಾರ್ಡರ್‌ಗಳ ಅಪಾಯ ಹೆಚ್ಚುತ್ತದೆ. ಈ ವಿಟಮಿನ್ ಮನಸ್ಸಿಗೆ ಶಾಂತಿ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಕೊಲೆಸ್ಟ್ರಾಲ್ ನಿಯಂತ್ರಣ :
  • ಇದು ದೇಹದ ಕೊಬ್ಬಿನ ಪ್ರಮಾಣವನ್ನು ಸಮತೋಲನಗೊಳಿಸಿ, ಥೈರಾಯ್ಡ್ ಮತ್ತು ಪಿಟ್ಯೂಟರಿ ಗ್ರಂಥಿಗಳ ಸರಿಯಾದ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ.
ವಿಟಮಿನ್ ಇ (E-Vitamin) ಯ ನೈಸರ್ಗಿಕ ಮೂಲಗಳು :
  • ಬಾದಾಮಿ (Almonds) – ಮೆದುಳಿಗೆ ಶಕ್ತಿ ನೀಡುತ್ತದೆ ಮತ್ತು ದೇಹಕ್ಕೆ ಪೋಷಕಾಂಶ ಒದಗಿಸುತ್ತದೆ.
  • ಕಡಲೆಕಾಯಿ (Groundnuts) – ಚಳಿಗಾಲದಲ್ಲಿ ತಿನ್ನುವುದರಿಂದ ಶಕ್ತಿವರ್ಧಕ ಪ್ರಯೋಜನಗಳು ದೊರೆಯುತ್ತವೆ.
  • ಬ್ಲ್ಯಾಕ್ಬೆರಿ (Blackberry) – ಕಬ್ಬಿಣ ಮತ್ತು ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ; ಪ್ರತಿದಿನದ ಆಹಾರದಲ್ಲಿ ಸೇರಿಸಬಹುದು.
ಬೆಳಗಾವಿ : ಸಂಭ್ರಮದ ಕನ್ನಡ ರಾಜ್ಯೋತ್ಸವ ಮೆರವಣಿಗೆ ; 300ಕ್ಕೂ ಹೆಚ್ಚು Mobile ಕಳವು ಪ್ರಕರಣಗಳು ದಾಖಲು.!
ತಜ್ಞರ ಸಲಹೆ :

ವಿಟಮಿನ್ ಇ (E-Vitamin) ಕ್ಯಾಪ್ಸುಲ್‌ಗಳನ್ನು ಬಳಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ. ಏಕೆಂದರೆ ಪ್ರತಿ ವ್ಯಕ್ತಿಯ ದೇಹದ ಸ್ಥಿತಿಯು ವಿಭಿನ್ನವಾಗಿರುತ್ತದೆ. ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಜೊತೆಗೆ ವಿಟಮಿನ್ ಇ ಯು ದೇಹವನ್ನು ಶಕ್ತಿಶಾಲಿ, ಚೈತನ್ಯಮಯ ಮತ್ತು ಯುವತೆಯಂತೆಯೇ ಕಾಪಾಡಲು ಸಹಾಯ ಮಾಡುತ್ತದೆ.

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!

0

ಜನಸ್ಪಂದನ ನ್ಯೂಸ್‌, ಈರೋಡ್‌ : ಇದೊಂದು ವಿರಳ ಪ್ರೀತಿ-ಪ್ರೇಮ ಕಥೆ, ಆದರೆ ಈ ಘಟನೆ ಮಾನವೀಯತೆಯ ಅತೀ ಕರಾಳತೆಯ ಮುಖವನ್ನು ತೋರಿಸುತ್ತದೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. “ಮದುವೆಯಾಗು” ಎಂಬ ಒಂದೇ ಮಾತಿಗೆ ಪ್ರೇಯಸಿ (Girlfriend) ಯ ಜೀವ ತೆಗೆದ ಕ್ರೂರ ಕೃತ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಬಿಚೆಟ್ಟಿಪಾಳಯಂ ಬಳಿಯ ಬಾಳೆ ತೋಟವೊಂದರಲ್ಲಿ ಮಹಿಳೆ (Girlfriend) ಯೊಬ್ಬಳ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ತನಿಖೆಯ ವೇಳೆ ಈ ಪ್ರಕರಣವು ಪ್ರೇಮ ಸಂಬಂಧದ ಕೊಲೆಯೆಂದು ಖಚಿತವಾಗಿದೆ.

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

ಪೊಲೀಸರ ವರದಿಯ ಪ್ರಕಾರ, ಮೃತಪಟ್ಟ ಮಹಿಳೆ (Girlfriend) ಯನ್ನು ಅಪ್ಪಕುಡಲ್ ಪಟ್ಟಣದ 35 ವರ್ಷದ ಸೋನಿಯಾ ಎಂದು ಗುರುತಿಸಲಾಗಿದೆ. ವೃತ್ತಿಯಿಂದ ಅವರು ಬ್ಯೂಟಿಷಿಯನ್ ಆಗಿದ್ದು, ತಮ್ಮ ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ನವೆಂಬರ್ 1ರಿಂದ ಸೋನಿಯಾ ಕಾಣೆಯಾಗಿದ್ದರು. ಮನೆಗೆ ಮರಳದ ಕಾರಣ ಕುಟುಂಬದವರು ನಾಪತ್ತೆ ದೂರು ದಾಖಲಿಸಿದ್ದರು.

ಪೊಲೀಸರು ನಡೆಸಿದ ತನಿಖೆಯಲ್ಲಿ 27 ವರ್ಷದ ಮೋಹನ್ ಕುಮಾರ್ ಎಂಬ ಯುವಕನ ಹೆಸರು ಬಯಲಾಗಿತು. ಆತ ಬಿ.ಕಾಂ ಪದವೀಧರನಾಗಿದ್ದು, ಬಾಳೆ ತೋಟದ ಮಾಲೀಕರಾಗಿದ್ದಾನೆ. ಸೋನಿಯಾ ಮತ್ತು ಮೋಹನ್ ಇಬ್ಬರೂ ಎರಡು ವರ್ಷಗಳ ಹಿಂದೆ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಿತರಾದರು. ಆ ನಂತರ ಇವರಿಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಮೋಹನ್ ಕುಮಾರ್ ನೀಡಿದ ಹೇಳಿಕೆಯ ಪ್ರಕಾರ, Girlfriend ಸೋನಿಯಾ ಮದುವೆಯಾಗಲು ಒತ್ತಾಯಿಸುತ್ತಿದ್ದಳು. ಆದರೆ ಆತ ಅದನ್ನು ಒಪ್ಪಿಕೊಳ್ಳದೆ, ಪ್ಲಾನ್ ಮಾಡಿದ ರೀತಿಯಲ್ಲಿ ಆಕೆಯ ಜೀವ ತೆಗೆದಿದ್ದಾನೆ. ತನಿಖೆಯ ಪ್ರಕಾರ, ಆತ ತನ್ನ ಜಮೀನಿನಲ್ಲಿ ಮೊದಲೇ ಮೂರು ಅಡಿ ಆಳದ ಗುಂಡಿ ತೋಡಿದ್ದ.

ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ Girlfriend ಸೋನಿಯಾಳನ್ನು ಕರೆದು ತಂದು, ಕಲ್ಲಿನಿಂದ ಹಲ್ಲೆ ನಡೆಸಿ ಚಾಕುವಿನಿಂದ ಕುತ್ತಿಗೆ ಇರಿದು ಕೊಂದಿದ್ದಾನೆ. ನಂತರ ಶವವನ್ನು ಆ ಗುಂಡಿಯಲ್ಲಿ ಹೂತು, ಆಕೆಯ ಮೊಬೈಲ್ ಹಾಗೂ ಬಟ್ಟೆಗಳನ್ನು ಕಾಲುವೆಗೆ ಎಸೆದಿದ್ದಾನೆ.

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಸ್ಥಳೀಯರು ಮಳೆ ನಂತರ ಅಣಬೆ ಸಂಗ್ರಹಿಸಲು ಹೋಗಿ, ಮಣ್ಣಿನೊಳಗೆ ಕೂದಲು ಮತ್ತು ರಕ್ತದ ಗುರುತು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ, ಪೆರುಂಡುರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ತಂಡದ ಸಹಾಯದಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತ ಕೊಲೆ ಮಾಡಿದುದನ್ನು ಒಪ್ಪಿಕೊಂಡಿದ್ದಾನೆ. ಈ ಘಟನೆ ಪ್ರೇಮ ಸಂಬಂಧದ ನಿಜಸ್ವರೂಪದ ಕುರಿತು ಮತ್ತೊಮ್ಮೆ ಚರ್ಚೆ ಹುಟ್ಟುಹಾಕಿದೆ. ಪ್ರೇಮವೆಂಬ ಪವಿತ್ರ ಭಾವನೆ ಕ್ರೂರತನದ ರೂಪ ತಾಳಿದ ಈ ಪ್ರಕರಣವು ಸಮಾಜವನ್ನು ನಿಜಕ್ಕೂ ಬೆಚ್ಚಿಬೀಳಿಸಿದೆ.



“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

ಮದುವೆಯಾಗು ಎಂದ Girlfriend ; ಗುಂಡಿ ತೋಡಿ ಹೂತು ಹಾಕಿದ ಪ್ರಿಯಕರ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿಯಾಗುವ ಹುಚ್ಚು ಕೆಲವರನ್ನು ಅಪಾಯಕಾರಿ ಮಟ್ಟದ ಕ್ರಮಗಳತ್ತ ಎಳೆದುಕೊಂಡು ಹೋಗುತ್ತಿದೆ. ಕೆಲವು ಸೆಕೆಂಡ್‌ಗಳ “ವೈರಲ್ ವಿಡಿಯೋ”ಗಾಗಿ ಜೀವವನ್ನೇ ಪಣಕ್ಕಿಡುವ ಘಟನೆಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ಘಟನೆಯಲ್ಲಿ ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ಅಪಾಯಕಾರಿ ರೀತಿಯಲ್ಲಿ “ಬೈಕ್‌ ವ್ಹೀಲಿಂಗ್ (Bike Wheeling)” ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಬೈಕ್ (Bike) ಸವಾರನೊಬ್ಬ ರಸ್ತೆಯ ಮಧ್ಯೆ ತನ್ನ ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದಾನೆ. ಆತನ ಹಿಂದೆ ಯುವತಿಯೊಬ್ಬಳು ಕುಳಿತಿದ್ದಾಳೆ. ಕೆಲ ಕ್ಷಣಗಳ ಬಳಿಕ ಸವಾರನು ಸ್ಟಂಟ್ ಮಾಡಲು ಯತ್ನಿಸುತ್ತಾನೆ.

ಬೈಕ್‌ನ ಮುಂಭಾಗದ ಚಕ್ರವನ್ನು ನೆಲದಿಂದ ಎತ್ತಿ, ಕೇವಲ ಹಿಂಬದಿ ಚಕ್ರದ ಮೇಲೆ ಚಲಾಯಿಸಲು ಆರಂಭಿಸುತ್ತಾನೆ. ಯುವತಿಯು ಸಹ ಖುಷಿಯಿಂದ ಆತನ ಕೃತ್ಯಕ್ಕೆ ಸಹಕರಿಸುತ್ತಾ ಕೈಯನ್ನು ಮೇಲಕ್ಕೆತ್ತುತ್ತಾಳೆ, ಆದರೆ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗುತ್ತದೆ.

ಸಮತೋಲನ ಕಳೆದುಕೊಂಡ ಬೈಕ್ (Bike) ಇಬ್ಬರನ್ನೂ ಬಿಸಾಡಿ ಬಿಡುತ್ತದೆ. ಯುವಕ ಮತ್ತು ಯುವತಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರ ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ಗೂ (Bike) ಡಿಕ್ಕಿ ಸಂಭವಿಸಿದೆ. ಈ ದೃಶ್ಯ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಈ ವಿಡಿಯೋ ಈಗ ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಿಯುತ್ತಿದೆ. “ಈ ರೀತಿಯ ಮೂರ್ಖತನಕ್ಕೆ ಯಾವುದೇ ಪುರಾವೆ ಬೇಕಿಲ್ಲ” ಎಂಬ ಶೀರ್ಷಿಕೆಯಲ್ಲಿ ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ,

  • “ಜನರ ಜೀವವನ್ನು ಪಣಕ್ಕಿಟ್ಟು ಕೆಲವು ಕ್ಷಣಗಳ ಖ್ಯಾತಿಗಾಗಿ ಇಂತಹ ಸ್ಟಂಟ್‌ ಮಾಡುವುದು ನಿಷೇಧಿಸಬೇಕು”,
  • “ಪೊಲೀಸರು ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್‌ಗಳ ಸುರಿಮಳೆ ಹರಿದಿದೆ.

ಈ ಘಟನೆ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಸಾಮಾಜಿಕ ಮಾಧ್ಯಮದ ‘ವೈರಲ್ ಸಂಸ್ಕೃತಿ’ ಕುರಿತಂತೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಖ್ಯಾತಿಗಾಗಿ ಜೀವದ ಬೆಲೆಯಾಟ ಆಡುತ್ತಿರುವ ಯುವ ಜನತೆ ಇಂತಹ ಘಟನೆಗಳಿಂದ ಪಾಠ ಕಲಿಯಬೇಕೆಂಬ ಅಭಿಪ್ರಾಯ ಜನರಲ್ಲಿ ವ್ಯಕ್ತವಾಗಿದೆ.

ಬೈಕ್‌ (Bike) ವ್ಹೀಲಿಂಗ್ ವಿಡಿಯೋ :

https://twitter.com/i/status/1984268448172736616

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

0

ಜನಸ್ಪಂದನ ನ್ಯೂಸ್‌, ರಂಗಾರೆಡ್ಡಿ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಸಮೀಪದ ಮಿರ್ಜಗುಡ ಪ್ರದೇಶದಲ್ಲಿ ಸೋಮವಾರ (ನ.03) ನಡೆದ ಭೀಕರ ರಸ್ತೆ ಅಪಘಾತ (Accident) ದಲ್ಲಿ ಕನಿಷ್ಠ 20 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ಮೂಲಗಳ ಪ್ರಕಾರ, ತಂದೂರ್ ಡಿಪೋಗೆ ಸೇರಿದ ಸರ್ಕಾರಿ ಬಸ್ ಒಂದು ಚೆವೆಲ್ಲಾ ಕಡೆಗೆ ತೆರಳುತ್ತಿದ್ದ ವೇಳೆ ಜಲ್ಲಿ ಕಲ್ಲು ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬಂದು ಬಸ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ (Accident) ಸಂಭವಿಸಿದೆ.

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

ಅಪಘಾತ (Accident) ದ ತೀವ್ರತೆಯಿಂದ ಬಸ್‌ನ ಮುಂಭಾಗ ಸಂಪೂರ್ಣ ನಾಶವಾಗಿದ್ದು, ಪ್ರಯಾಣಿಕರಲ್ಲಿ 1 ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಮೃತಪಟ್ಟಿದ್ದಾರೆ. ಸುಮಾರು 24 ಮಂದಿ ಗಾಯಗೊಂಡಿದ್ದು, ಇವರಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಅಪಘಾತಕ್ಕೀಡಾದ (Accident) ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಹಲವರು ಟ್ರಕ್‌ನ ಜಲ್ಲಿಕಲ್ಲು ಬಸ್ ಒಳಗೆ ಬಿದ್ದ ಪರಿಣಾಮ ಅದರಡಿಗೆ ಸಿಲುಕಿಕೊಂಡಿದ್ದರು.

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

ಸ್ಥಳೀಯರು ಕೂಡ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಟ್ರಕ್ ಚಾಲಕ ಅತಿ ವೇಗದಲ್ಲಿ ಚಾಲನೆ ಮಾಡುತ್ತಿದ್ದಾಗ ಮತ್ತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ತಪ್ಪು ದಿಕ್ಕಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ದೊರಕಿದೆ. ಡಿಕ್ಕಿಯ ತೀವ್ರತೆಯಿಂದ ಟ್ರಕ್ ಪಲ್ಟಿಯಾಗಿದ್ದು, ಅದರಲ್ಲಿದ್ದ ಜಲ್ಲಿಕಲ್ಲು ಬಸ್‌ನೊಳಗೆ ಬಿದ್ದಿದೆ.

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಕೆಲವರು ವಿದ್ಯಾರ್ಥಿಗಳಾಗಿದ್ದು, ವಾರಾಂತ್ಯದ ಬಳಿಕ ಕಾಲೇಜುಗಳಿಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ನಂತರ ಹೈದರಾಬಾದ್–ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟಣೆ ಉಂಟಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ (Accident) ದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಸ್ಥಳೀಯರು ಇಂತಹ ದುರ್ಘಟನೆಗಳನ್ನು ತಡೆಗಟ್ಟಲು ಭಾರಿ ವಾಹನಗಳ ನಿಯಂತ್ರಣ ಹಾಗೂ ವೇಗ ನಿಯಮಗಳ ಕಟ್ಟುನಿಟ್ಟಾದ ಜಾರಿಗೆ ಒತ್ತಾಯಿಸಿದ್ದಾರೆ.

ವಿಡಿಯೋ :


“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

Accident : “ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 20 ಮಂದಿ ದುರ್ಮರಣ.!”

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿಯಾಗುವ ಹುಚ್ಚು ಕೆಲವರನ್ನು ಅಪಾಯಕಾರಿ ಮಟ್ಟದ ಕ್ರಮಗಳತ್ತ ಎಳೆದುಕೊಂಡು ಹೋಗುತ್ತಿದೆ. ಕೆಲವು ಸೆಕೆಂಡ್‌ಗಳ “ವೈರಲ್ ವಿಡಿಯೋ”ಗಾಗಿ ಜೀವವನ್ನೇ ಪಣಕ್ಕಿಡುವ ಘಟನೆಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ಘಟನೆಯಲ್ಲಿ ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ಅಪಾಯಕಾರಿ ರೀತಿಯಲ್ಲಿ “ಬೈಕ್‌ ವ್ಹೀಲಿಂಗ್ (Bike Wheeling)” ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಬೈಕ್ (Bike) ಸವಾರನೊಬ್ಬ ರಸ್ತೆಯ ಮಧ್ಯೆ ತನ್ನ ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದಾನೆ. ಆತನ ಹಿಂದೆ ಯುವತಿಯೊಬ್ಬಳು ಕುಳಿತಿದ್ದಾಳೆ. ಕೆಲ ಕ್ಷಣಗಳ ಬಳಿಕ ಸವಾರನು ಸ್ಟಂಟ್ ಮಾಡಲು ಯತ್ನಿಸುತ್ತಾನೆ.

ಬೈಕ್‌ನ ಮುಂಭಾಗದ ಚಕ್ರವನ್ನು ನೆಲದಿಂದ ಎತ್ತಿ, ಕೇವಲ ಹಿಂಬದಿ ಚಕ್ರದ ಮೇಲೆ ಚಲಾಯಿಸಲು ಆರಂಭಿಸುತ್ತಾನೆ. ಯುವತಿಯು ಸಹ ಖುಷಿಯಿಂದ ಆತನ ಕೃತ್ಯಕ್ಕೆ ಸಹಕರಿಸುತ್ತಾ ಕೈಯನ್ನು ಮೇಲಕ್ಕೆತ್ತುತ್ತಾಳೆ, ಆದರೆ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗುತ್ತದೆ.

ಸಮತೋಲನ ಕಳೆದುಕೊಂಡ ಬೈಕ್ (Bike) ಇಬ್ಬರನ್ನೂ ಬಿಸಾಡಿ ಬಿಡುತ್ತದೆ. ಯುವಕ ಮತ್ತು ಯುವತಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರ ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ಗೂ (Bike) ಡಿಕ್ಕಿ ಸಂಭವಿಸಿದೆ. ಈ ದೃಶ್ಯ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಈ ವಿಡಿಯೋ ಈಗ ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಿಯುತ್ತಿದೆ. “ಈ ರೀತಿಯ ಮೂರ್ಖತನಕ್ಕೆ ಯಾವುದೇ ಪುರಾವೆ ಬೇಕಿಲ್ಲ” ಎಂಬ ಶೀರ್ಷಿಕೆಯಲ್ಲಿ ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ,

  • “ಜನರ ಜೀವವನ್ನು ಪಣಕ್ಕಿಟ್ಟು ಕೆಲವು ಕ್ಷಣಗಳ ಖ್ಯಾತಿಗಾಗಿ ಇಂತಹ ಸ್ಟಂಟ್‌ ಮಾಡುವುದು ನಿಷೇಧಿಸಬೇಕು”,
  • “ಪೊಲೀಸರು ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್‌ಗಳ ಸುರಿಮಳೆ ಹರಿದಿದೆ.

ಈ ಘಟನೆ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಸಾಮಾಜಿಕ ಮಾಧ್ಯಮದ ‘ವೈರಲ್ ಸಂಸ್ಕೃತಿ’ ಕುರಿತಂತೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಖ್ಯಾತಿಗಾಗಿ ಜೀವದ ಬೆಲೆಯಾಟ ಆಡುತ್ತಿರುವ ಯುವ ಜನತೆ ಇಂತಹ ಘಟನೆಗಳಿಂದ ಪಾಠ ಕಲಿಯಬೇಕೆಂಬ ಅಭಿಪ್ರಾಯ ಜನರಲ್ಲಿ ವ್ಯಕ್ತವಾಗಿದೆ.

ಬೈಕ್‌ (Bike) ವ್ಹೀಲಿಂಗ್ ವಿಡಿಯೋ :

https://twitter.com/i/status/1984268448172736616

“ಮಾಂಸಕ್ಕಿಂತ 10 ಪಟ್ಟು ಶಕ್ತಿಶಾಲಿ E-Vitamin ; ದೇಹ ಬಲಗೊಳಿಸಿ ಯುವತೆಯನ್ನು ಕಾಪಾಡುತ್ತದೆ.!“

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಪ್ರತಿಯೊಬ್ಬರೂ ಆರೋಗ್ಯವಂತ ದೇಹವನ್ನು ಹೊಂದಿ, ಎಲ್ಲರಿಗಿಂತ ವಿಭಿನ್ನವಾಗಿ ಕಾಣಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಕೆಲವರು ಕಠಿಣ ವ್ಯಾಯಾಮ ಮಾಡುತ್ತಾರೆ, ಕೆಲವರು ವಿಶೇಷ ಆಹಾರ ಪಥ್ಯ ಅನುಸರಿಸುತ್ತಾರೆ.

ಆದರೆ ಇತ್ತೀಚಿನ ಆರೋಗ್ಯ ತಜ್ಞರ ಸಲಹೆಯ ಪ್ರಕಾರ, ದೇಹವನ್ನು ಬಲಪಡಿಸಲು ಮತ್ತು ಚೈತನ್ಯ ತುಂಬಲು ಒಂದು ಸರಳ ಪರಿಹಾರ ಅಸ್ತಿತ್ವದಲ್ಲಿದೆ, ಅದುವೇ ವಿಟಮಿನ್ ಇ (Vitamin E).

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ತಜ್ಞರ ಪ್ರಕಾರ, ದಿನಕ್ಕೆ ಎರಡು ಗ್ಲಾಸ್ ಹಾಲು ಹಾಗೂ ವಿಟಮಿನ್ ಇ ಕ್ಯಾಪ್ಸುಲ್ ತೆಗೆದುಕೊಳ್ಳುವುದರಿಂದ ದೇಹದಲ್ಲಿ ಶಕ್ತಿಯು ಹೆಚ್ಚುತ್ತದೆ ಮತ್ತು ಆರೋಗ್ಯ ಉತ್ತಮವಾಗಿರುತ್ತದೆ.

ಈ ವಿಟಮಿನ್ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಚರ್ಮದ ಆರೈಕೆ, ಕೂದಲು ಬಲಪಡಿಸುವುದು, ಹೃದಯದ ರಕ್ಷಣೆಯಿಂದ ಹಿಡಿದು ಮಧುಮೇಹದ ಅಪಾಯ ಕಡಿಮೆ ಮಾಡುವ ತನಕ.

🌿 ವಿಟಮಿನ್ ಇ (E-Vitamin) ಯ ಪ್ರಮುಖ ಪ್ರಯೋಜನಗಳು :
1️⃣ ಚರ್ಮದ ಆರೈಕೆ ಮತ್ತು ಕಲೆಗಳ ನಿವಾರಣೆ :

ವಿಟಮಿನ್ ಇ ಕ್ಯಾಪ್ಸುಲ್‌ನಲ್ಲಿರುವ ಎಣ್ಣೆ ಚರ್ಮಕ್ಕೆ ಪೋಷಕಾಂಶ ನೀಡುತ್ತದೆ. ಅರ್ಧ ಕ್ಯಾಪ್ಸುಲ್ ಕತ್ತರಿಸಿ ಮುಖದ ಮೇಲಿನ ಕಲೆಗಳ ಮೇಲೆ ಹಚ್ಚಿದರೆ, ಕಾಲಜನ್ ಉತ್ಪಾದನೆ ಹೆಚ್ಚುತ್ತದೆ ಮತ್ತು ಚರ್ಮದ ಹೊಳಪು ವೃದ್ಧಿಸುತ್ತದೆ.

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”
2️⃣ ವಯಸ್ಸಾದ ಲಕ್ಷಣಗಳನ್ನು ನಿಧಾನಗೊಳಿಸುತ್ತದೆ :

ಈ ಎಣ್ಣೆಯು ಚರ್ಮದ ಕೋಶಗಳನ್ನು ಪುನರುಜ್ಜೀವನಗೊಳಿಸಿ ಸುಕ್ಕುಗಳು ಮತ್ತು ವಯಸ್ಸಾದ ಗುರುತುಗಳನ್ನು ಕಡಿಮೆ ಮಾಡುತ್ತದೆ.

3️⃣ ಒಣ ಚರ್ಮಕ್ಕೆ ಸಹಜ ಪರಿಹಾರ :

ವಿಟಮಿನ್ ಇ ಎಣ್ಣೆ ಕೈಗಳು ಅಥವಾ ಪಾದಗಳಲ್ಲಿ ಹಚ್ಚುವುದರಿಂದ ಚರ್ಮ ತೇವಾಂಶವನ್ನು ಪುನಃ ಪಡೆಯುತ್ತದೆ ಮತ್ತು ಮೃದುವಾಗುತ್ತದೆ.

4️⃣ ತುಟಿಗಳ ಆರೈಕೆ :

ವಿಟಮಿನ್ ಇ (E-Vitamin) ಎಣ್ಣೆ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿ ರಾತ್ರಿ ವೇಳೆ ತುಟಿಗಳ ಮೇಲೆ ಹಚ್ಚಿದರೆ, ಎರಡು ವಾರಗಳಲ್ಲಿ ತುಟಿಗಳು ನೈಸರ್ಗಿಕ ಹೊಳಪನ್ನು ಪಡೆಯುತ್ತವೆ.

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!
5️⃣ ಸಹಜ ಕ್ಲೆನ್ಸರ್ :

ಇದು ಅತ್ಯುತ್ತಮ ಕ್ಲೆನ್ಸರ್ ಆಗಿದ್ದು, ಚರ್ಮದ ಒಳಗಿನ ಮಲಿನತೆ ಮತ್ತು ಸತ್ತ ಕೋಶಗಳನ್ನು ಶುದ್ಧಗೊಳಿಸುತ್ತದೆ.

❤️ ದೇಹದ ಒಳಗಿನ ಆರೋಗ್ಯದ ದೃಷ್ಟಿಯಿಂದಲೂ ಉಪಯೋಗಕಾರಿ :
ಕೆಂಪು ರಕ್ತಕಣಗಳ ನಿರ್ಮಾಣ :
  • ವಿಟಮಿನ್ ಇ (E-Vitamin) ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ.
ಹೃದಯದ ಆರೋಗ್ಯ :
  • ಸಂಶೋಧನೆಗಳ ಪ್ರಕಾರ, ವಿಟಮಿನ್ ಇ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುತ್ತದೆ.
ಮಧುಮೇಹ ನಿಯಂತ್ರಣ :
  • ವಿಟಮಿನ್ ಇ (E-Vitamin) ಯು ರಕ್ತದಲ್ಲಿನ ಶರ್ಕರ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
“ವಿಚಿತ್ರ ಘಟನೆ : Temple ದೊಳಗೆ ವಿವಾದಕ್ಕೆ ಕಾರಣವಾಯ್ತು ಯುವಕನ ವರ್ತನೆ .!”
ಮಾನಸಿಕ ಆರೋಗ್ಯ :
  • ವಿಟಮಿನ್ ಇ (E-Vitamin) ಕೊರತೆಯಿಂದ ಮಾನಸಿಕ ಒತ್ತಡ ಮತ್ತು ನರ್ವಸ್ ಡಿಸಾರ್ಡರ್‌ಗಳ ಅಪಾಯ ಹೆಚ್ಚುತ್ತದೆ. ಈ ವಿಟಮಿನ್ ಮನಸ್ಸಿಗೆ ಶಾಂತಿ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಕೊಲೆಸ್ಟ್ರಾಲ್ ನಿಯಂತ್ರಣ :
  • ಇದು ದೇಹದ ಕೊಬ್ಬಿನ ಪ್ರಮಾಣವನ್ನು ಸಮತೋಲನಗೊಳಿಸಿ, ಥೈರಾಯ್ಡ್ ಮತ್ತು ಪಿಟ್ಯೂಟರಿ ಗ್ರಂಥಿಗಳ ಸರಿಯಾದ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ.
ವಿಟಮಿನ್ ಇ (E-Vitamin) ಯ ನೈಸರ್ಗಿಕ ಮೂಲಗಳು :
  • ಬಾದಾಮಿ (Almonds) – ಮೆದುಳಿಗೆ ಶಕ್ತಿ ನೀಡುತ್ತದೆ ಮತ್ತು ದೇಹಕ್ಕೆ ಪೋಷಕಾಂಶ ಒದಗಿಸುತ್ತದೆ.
  • ಕಡಲೆಕಾಯಿ (Groundnuts) – ಚಳಿಗಾಲದಲ್ಲಿ ತಿನ್ನುವುದರಿಂದ ಶಕ್ತಿವರ್ಧಕ ಪ್ರಯೋಜನಗಳು ದೊರೆಯುತ್ತವೆ.
  • ಬ್ಲ್ಯಾಕ್ಬೆರಿ (Blackberry) – ಕಬ್ಬಿಣ ಮತ್ತು ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ; ಪ್ರತಿದಿನದ ಆಹಾರದಲ್ಲಿ ಸೇರಿಸಬಹುದು.
ಬೆಳಗಾವಿ : ಸಂಭ್ರಮದ ಕನ್ನಡ ರಾಜ್ಯೋತ್ಸವ ಮೆರವಣಿಗೆ ; 300ಕ್ಕೂ ಹೆಚ್ಚು Mobile ಕಳವು ಪ್ರಕರಣಗಳು ದಾಖಲು.!
ತಜ್ಞರ ಸಲಹೆ :

ವಿಟಮಿನ್ ಇ (E-Vitamin) ಕ್ಯಾಪ್ಸುಲ್‌ಗಳನ್ನು ಬಳಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ. ಏಕೆಂದರೆ ಪ್ರತಿ ವ್ಯಕ್ತಿಯ ದೇಹದ ಸ್ಥಿತಿಯು ವಿಭಿನ್ನವಾಗಿರುತ್ತದೆ. ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಜೊತೆಗೆ ವಿಟಮಿನ್ ಇ ಯು ದೇಹವನ್ನು ಶಕ್ತಿಶಾಲಿ, ಚೈತನ್ಯಮಯ ಮತ್ತು ಯುವತೆಯಂತೆಯೇ ಕಾಪಾಡಲು ಸಹಾಯ ಮಾಡುತ್ತದೆ.



Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

Belagavi

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಯ ಸದಾಶಿವ ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯ ವೇಳೆ ಚಾಕು ಇರಿತದ ಘಟನೆ ಸಂಭವಿಸಿ ಐದು ಮಂದಿ ಯುವಕರು ಗಾಯಗೊಂಡಿದ್ದಾರೆ.

ಈ ಘಟನೆ ಶನಿವಾರ ರಾತ್ರಿ ಸದಾಶಿವನಗರದ ವೈ-ಜಂಕ್ಷನ್ ಬಳಿ ನಡೆದಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

ಗಾಯಗೊಂಡವರು ಬೆಳಗಾವಿ (Belagavi) ನೆಹರು ನಗರದ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ಸುಂಕದ, ವಿನಾಯಕ ನರಟ್ಟಿ ಮತ್ತು ನಜೀರ್ ಪಠಾಣ ಎಂದು ತಿಳಿದುಬಂದಿದೆ.

ಅಂಡರ್–19 Cricket ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮಾಜಿ ರಣಜಿ ಆಟಗಾರ ರಸ್ತೆ ಅಪಘಾತದಲ್ಲಿ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರತದ ಯುವ ಕ್ರಿಕೆಟ್ (Cricket) ತಂಡದ ಪರ ಅಂಡರ್–19 ವಿಶ್ವಕಪ್‌ನಲ್ಲಿ ಆಡಿದ್ದ ಪ್ರತಿಭಾನ್ವಿತ ಆಲ್‌ರೌಂಡರ್ ಹಾಗೂ ತ್ರಿಪುರಾ ರಣಜಿ ತಂಡದ ಮಾಜಿ ಕ್ರಿಕೆಟಿಗ ರಾಜೇಶ್ ಬಾನಿಕ್ (Rajesh Banik) ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಉಜ್ವಲ ಸಾಧನೆ ತೋರಿದ್ದ ಈ ಮಾಜಿ ಆಟಗಾರನ ಅಕಾಲಿಕ ನಿಧನವು ಕ್ರಿಕೆಟ್ ವಲಯವನ್ನು ತೀವ್ರ ದುಃಖಕ್ಕೆ ತಳ್ಳಿದೆ.

ಕಿರುಕುಳ ನೀಡಿದ Police ನಿಗೆ ಮಧ್ಯರಸ್ತೆಯಲ್ಲೇ ಎಳೆದು ಯುವತಿಯಿಂದ ಏಟು ; ವಿಡಿಯೋ.!

ತ್ರಿಪುರಾ ಕ್ರಿಕೆಟ್ (Cricket) ಸಂಘದ ಪರವಾಗಿ ಕ್ರಿಕೆಟ್ ಲೋಕಕ್ಕೆ ನೀಡಿದ ಅಮೂಲ್ಯ ಕೊಡುಗೆಯ ಹಿನ್ನೆಲೆಯಲ್ಲಿ, ರಾಜೇಶ್ ಬಾನಿಕ್ ನಿಧನದ ಸುದ್ದಿ ಅಭಿಮಾನಿಗಳು ಮತ್ತು ಆಟಗಾರರ ಹೃದಯಕ್ಕೆ ಆಘಾತ ತಂದಿದೆ.

ಅಪಘಾತ ಪಶ್ಚಿಮ ತ್ರಿಪುರಾದ ಆನಂದನಗರದಲ್ಲಿ :

ಮಾಹಿತಿಯ ಪ್ರಕಾರ, ಪಶ್ಚಿಮ ತ್ರಿಪುರಾದ ಆನಂದನಗರದ ಬಳಿ ಕಾರು ಅಪಘಾತ ಸಂಭವಿಸಿದ್ದು, ಅದರಲ್ಲಿ ರಾಜೇಶ್ ಬಾನಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ವಯಸ್ಸು 40 ವರ್ಷವಾಗಿದ್ದು, ಅವರು ತಮ್ಮ ತಂದೆ, ತಾಯಿ ಮತ್ತು ಸಹೋದರನೊಂದಿಗೆ ಬದುಕು ಸಾಗಿಸುತ್ತಿದ್ದರು.

ಅಂಡರ್–19 Cricket ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮಾಜಿ ರಣಜಿ ಆಟಗಾರ ರಸ್ತೆ ಅಪಘಾತದಲ್ಲಿ ಸಾವು.!
Rajesh Banik

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

ರಾಜೇಶ್ ಬಾನಿಕ್ ಇತ್ತೀಚೆಗೆ ತ್ರಿಪುರಾ ಅಂಡರ್–16 ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಯುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಹಾಗೂ ರಾಜ್ಯದ ಕ್ರಿಕೆಟ್ ಮೂಲಸೌಕರ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ತ್ರಿಪುರಾ ಕ್ರಿಕೆಟ್ (Cricket) ಸಂಘದ ಸಂತಾಪ ಪ್ರಕಟಣೆ :

ಈ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ತ್ರಿಪುರಾ ಕ್ರಿಕೆಟ್ ಸಂಸ್ಥೆ, ತನ್ನ ಅಧಿಕೃತ ಪ್ರಕಟಣೆಯಲ್ಲಿ ಹೀಗೆ ಹೇಳಿದೆ:

“ತ್ರಿಪುರಾ ಕ್ರಿಕೆಟ್‌ನ ಪ್ರತಿಭಾವಂತ ಆಟಗಾರ, ಆಯ್ಕೆ ಸಮಿತಿ ಸದಸ್ಯ ಮತ್ತು ಉತ್ತಮ ಆಡಳಿತಗಾರನಾದ ರಾಜೇಶ್ ಬಾನಿಕ್ ಅವರ ನಿಧನ ನಮ್ಮೆಲ್ಲರಿಗೂ ತುಂಬಾ ಆಘಾತ ತಂದಿದೆ. ನಾವು ಒಬ್ಬ ಶ್ರೇಷ್ಠ ಕ್ರಿಕೆಟಿಗನನ್ನಷ್ಟೇ ಅಲ್ಲ, ಒಬ್ಬ ಸರಳ ಮಾನವನನ್ನೂ ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬಕ್ಕೆ ಈ ದುಃಖವನ್ನು ಸಹಿಸುವ ಶಕ್ತಿ ದೊರಕಲಿ.”

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”
ರಾಜೇಶ್ ಬಾನಿಕ್‌ರ ಕ್ರಿಕೆಟ್ (Cricket) ಪಯಣ :

2002–03ರ ಸೀಸನ್‌ನಲ್ಲಿ ರಾಜೇಶ್ ಬಾನಿಕ್ ತ್ರಿಪುರಾ ಪರ ರಣಜಿ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡಿದರು. ಬಲಗೈ ಬ್ಯಾಟ್ಸ್‌ಮನ್ ಹಾಗೂ ಬಲಗೈ ಸ್ಪಿನ್ ಬೌಲರ್ ಆಗಿದ್ದ ಅವರು, ರಾಜ್ಯದ ಇತಿಹಾಸದಲ್ಲಿನ ಹಲವು ಗೆಲುವುಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಅವರು ಒಟ್ಟು 42 ಪ್ರಥಮ ದರ್ಜೆ ಪಂದ್ಯಗಳಲ್ಲಿ ಭಾಗವಹಿಸಿ 1,469 ರನ್ ಸಿಡಿಸಿದ್ದರು. ಜೊತೆಗೆ 24 ಲಿಸ್ಟ್-ಎ ಪಂದ್ಯಗಳಲ್ಲಿ 378 ರನ್ ಗಳಿಸಿದ್ದರು. ತ್ರಿಪುರಾ ಪರ 18 ಟಿ20 ಪಂದ್ಯಗಳನ್ನು ಕೂಡ ಆಡಿದ್ದರು. ಅವರ ಅತಿದೊಡ್ಡ ವೈಶಿಷ್ಟ್ಯವೆಂದರೆ, ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಸಮನ್ವಯ ಸಾಧಿಸುವ ಶಕ್ತಿ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!
ಕ್ರಿಕೆಟ್ ವಲಯದ ಪ್ರತಿಕ್ರಿಯೆ :

ರಾಜೇಶ್ ಬಾನಿಕ್ ನಿಧನದ ಸುದ್ದಿಗೆ ಕ್ರಿಕೆಟ್ (Cricket) ಲೋಕದ ಹಲವಾರು ಮಾಜಿ ಆಟಗಾರರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಅನೇಕರು ಅವರನ್ನು “ತ್ರಿಪುರಾ ಕ್ರಿಕೆಟ್‌ನ ಶ್ರದ್ಧೆಯ ಸಂಕೇತ” ಎಂದು ವರ್ಣಿಸಿದ್ದಾರೆ.

ಕೊನೆಯ ಮಾತು :

ರಾಜೇಶ್ ಬಾನಿಕ್ ನಿಧನವು ತ್ರಿಪುರಾ ಮಾತ್ರವಲ್ಲ, ಭಾರತದ ಕ್ರಿಕೆಟ್ (Cricket) ಸಮುದಾಯಕ್ಕೂ ದೊಡ್ಡ ನಷ್ಟ. ಯುವ ಪ್ರತಿಭೆಗಳಿಗೆ ಸ್ಪೂರ್ತಿಯಂತೆ ಇದ್ದ ಅವರು, ತಮ್ಮ ಸಾಧನೆ ಮತ್ತು ಸರಳ ಸ್ವಭಾವದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಅವರ ಆತ್ಮಕ್ಕೆ ಶಾಂತಿ ಸಿಗಲಿ. 🙏



“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

ಅಂಡರ್–19 Cricket ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮಾಜಿ ರಣಜಿ ಆಟಗಾರ ರಸ್ತೆ ಅಪಘಾತದಲ್ಲಿ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿಯಾಗುವ ಹುಚ್ಚು ಕೆಲವರನ್ನು ಅಪಾಯಕಾರಿ ಮಟ್ಟದ ಕ್ರಮಗಳತ್ತ ಎಳೆದುಕೊಂಡು ಹೋಗುತ್ತಿದೆ. ಕೆಲವು ಸೆಕೆಂಡ್‌ಗಳ “ವೈರಲ್ ವಿಡಿಯೋ”ಗಾಗಿ ಜೀವವನ್ನೇ ಪಣಕ್ಕಿಡುವ ಘಟನೆಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ಘಟನೆಯಲ್ಲಿ ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ಅಪಾಯಕಾರಿ ರೀತಿಯಲ್ಲಿ “ಬೈಕ್‌ ವ್ಹೀಲಿಂಗ್ (Bike Wheeling)” ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಬೈಕ್ (Bike) ಸವಾರನೊಬ್ಬ ರಸ್ತೆಯ ಮಧ್ಯೆ ತನ್ನ ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದಾನೆ. ಆತನ ಹಿಂದೆ ಯುವತಿಯೊಬ್ಬಳು ಕುಳಿತಿದ್ದಾಳೆ. ಕೆಲ ಕ್ಷಣಗಳ ಬಳಿಕ ಸವಾರನು ಸ್ಟಂಟ್ ಮಾಡಲು ಯತ್ನಿಸುತ್ತಾನೆ.

ಬೈಕ್‌ನ ಮುಂಭಾಗದ ಚಕ್ರವನ್ನು ನೆಲದಿಂದ ಎತ್ತಿ, ಕೇವಲ ಹಿಂಬದಿ ಚಕ್ರದ ಮೇಲೆ ಚಲಾಯಿಸಲು ಆರಂಭಿಸುತ್ತಾನೆ. ಯುವತಿಯು ಸಹ ಖುಷಿಯಿಂದ ಆತನ ಕೃತ್ಯಕ್ಕೆ ಸಹಕರಿಸುತ್ತಾ ಕೈಯನ್ನು ಮೇಲಕ್ಕೆತ್ತುತ್ತಾಳೆ, ಆದರೆ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗುತ್ತದೆ.

ಸಮತೋಲನ ಕಳೆದುಕೊಂಡ ಬೈಕ್ (Bike) ಇಬ್ಬರನ್ನೂ ಬಿಸಾಡಿ ಬಿಡುತ್ತದೆ. ಯುವಕ ಮತ್ತು ಯುವತಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರ ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ಗೂ (Bike) ಡಿಕ್ಕಿ ಸಂಭವಿಸಿದೆ. ಈ ದೃಶ್ಯ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಈ ವಿಡಿಯೋ ಈಗ ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಿಯುತ್ತಿದೆ. “ಈ ರೀತಿಯ ಮೂರ್ಖತನಕ್ಕೆ ಯಾವುದೇ ಪುರಾವೆ ಬೇಕಿಲ್ಲ” ಎಂಬ ಶೀರ್ಷಿಕೆಯಲ್ಲಿ ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ,

  • “ಜನರ ಜೀವವನ್ನು ಪಣಕ್ಕಿಟ್ಟು ಕೆಲವು ಕ್ಷಣಗಳ ಖ್ಯಾತಿಗಾಗಿ ಇಂತಹ ಸ್ಟಂಟ್‌ ಮಾಡುವುದು ನಿಷೇಧಿಸಬೇಕು”,
  • “ಪೊಲೀಸರು ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್‌ಗಳ ಸುರಿಮಳೆ ಹರಿದಿದೆ.

ಈ ಘಟನೆ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಸಾಮಾಜಿಕ ಮಾಧ್ಯಮದ ‘ವೈರಲ್ ಸಂಸ್ಕೃತಿ’ ಕುರಿತಂತೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಖ್ಯಾತಿಗಾಗಿ ಜೀವದ ಬೆಲೆಯಾಟ ಆಡುತ್ತಿರುವ ಯುವ ಜನತೆ ಇಂತಹ ಘಟನೆಗಳಿಂದ ಪಾಠ ಕಲಿಯಬೇಕೆಂಬ ಅಭಿಪ್ರಾಯ ಜನರಲ್ಲಿ ವ್ಯಕ್ತವಾಗಿದೆ.

ಬೈಕ್‌ (Bike) ವ್ಹೀಲಿಂಗ್ ವಿಡಿಯೋ :

https://twitter.com/i/status/1984268448172736616

ಬೆಳಗಾವಿ : ಸಂಭ್ರಮದ ಕನ್ನಡ ರಾಜ್ಯೋತ್ಸವ ಮೆರವಣಿಗೆ ; 300ಕ್ಕೂ ಹೆಚ್ಚು Mobile ಕಳವು ಪ್ರಕರಣಗಳು ದಾಖಲು.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೂ, ಬೆಳಗಾವಿಯಲ್ಲಿ ಈ ಸಂಭ್ರಮದ ನಡುವೆ ಮೊಬೈಲ್ (Mobile)‌ ಹೊಡೆಯಲು ಕಳ್ಳರ ತಂಡ ತನ್ನ ಕೈಚಳಕ ತೋರಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಿನ್ನೆ (ನ.01) ರಾತ್ರಿ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ನಡೆದ ರಾಜ್ಯೋತ್ಸವ ಮೆರವಣಿಗೆಯ ಸಮಯದಲ್ಲಿ ಸುಮಾರು 300ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಕಳವುಗೊಂಡಿರುವ ಘಟನೆ ವರದಿಯಾಗಿದೆ.

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

ಮೆರವಣಿಗೆಯ ಸಂದರ್ಭದಲ್ಲಿ ಸಾವಿರಾರು ಜನರು ಕನ್ನಡ ಬಾವುಟಗಳು ಮತ್ತು ಘೋಷಣೆಗಳೊಂದಿಗೆ ಭಾಗವಹಿಸುತ್ತಿದ್ದರು. ಈ ಜನಸಮೂಹದ ನಡುವೆ ಅಡಗಿ ಕುಳಿತಿದ್ದ ಕಳ್ಳರ ಗ್ಯಾಂಗ್ ಯುವಕರು ಹಾಗೂ ಯುವತಿಯರನ್ನು ಟಾರ್ಗೆಟ್ ಮಾಡಿಕೊಂಡು ಈ ಕೃತ್ಯ ಎಸಗಿದೆಯೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕಳ್ಳರು ಪಾಕೆಟ್ ಕತ್ತರಿಸುವ ರೀತಿಯಲ್ಲಿ ಮೊಬೈಲ್‌ (Mobile) ಗಳನ್ನು ಕಳವು ಮಾಡಿ, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

ಘಟನೆ ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆಯೊಳಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೆರವಣಿಗೆ ಮುಗಿದ ಬಳಿಕ ಮೊಬೈಲ್‌ (Mobile) ಗಳು ಕಾಣೆಯಾದ್ದನ್ನು ಗಮನಿಸಿದ ಅನೇಕರು ಆಪ್ ಮೂಲಕ ದೂರನ್ನು ದಾಖಲಿಸಿ, ನಂತರ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳಿ ಅಧಿಕೃತ ದೂರು ಸಲ್ಲಿಸಿದ್ದಾರೆ.

ಬೆಳಗ್ಗಿನಿಂದಲೇ ಖಡೆಬಜಾರ್, ಮಾರ್ಕೆಟ್, ಹಾಗೂ ಕ್ಯಾಂಪ್ ಪೊಲೀಸ್‌ ಠಾಣೆಗಳಲ್ಲಿ ಜನರು ಕಳೆದುಕೊಂಡ ಮೊಬೈಲ್‌ಗಳ ಕುರಿತು ದೂರು ನೀಡುತ್ತಿದ್ದಾರೆ.

“ವಿಚಿತ್ರ ಘಟನೆ : Temple ದೊಳಗೆ ವಿವಾದಕ್ಕೆ ಕಾರಣವಾಯ್ತು ಯುವಕನ ವರ್ತನೆ .!”

ಕಳವಾದ ಮೊಬೈಲ್‌ (Mobile) ಗಳ ಪೈಕಿ ಅನೇಕವು ಐಫೋನ್‌, ಸ್ಯಾಮ್‌ಸಂಗ್‌, ವಿವೋ, ಮೋಟೊ ಮುಂತಾದ ದುಬಾರಿ ಕಂಪನಿಗಳವು ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗೆ ಕೈಗೊಂಡಿದ್ದು, ಕಳ್ಳರ ಗುರುತಿನ ಕಾರ್ಯ ಚುರುಕುಗೊಳಿಸಲಾಗಿದೆ.

ರಾಜ್ಯೋತ್ಸವದ ಸಂಭ್ರಮದಲ್ಲಿ ನಡೆದ ಈ ಕಳುವಿನಂತಹ ಕಹಿ ಘಟನೆ ಜನರಲ್ಲಿ ಅಸಮಾಧಾನ ಮೂಡಿಸಿದ್ದು, ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಪ್ರಶ್ನೆಗಳನ್ನು ಎಬ್ಬಿಸಿದೆ. ಇದೇ ವೇಳೆ, ಪೊಲೀಸರು ಶೀಘ್ರದಲ್ಲೇ ಕಳ್ಳರ ಪತ್ತೆಹಚ್ಚಿ ಕಳವಾದ ಮೊಬೈಲ್‌ (Mobile) ಗಳನ್ನು ಹಿಂತಿರುಗಿಸುವ ಭರವಸೆ ನೀಡಿದ್ದಾರೆ.



“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

ಬೆಳಗಾವಿ : ಸಂಭ್ರಮದ ಕನ್ನಡ ರಾಜ್ಯೋತ್ಸವ ಮೆರವಣಿಗೆ ; 300ಕ್ಕೂ ಹೆಚ್ಚು Mobile ಕಳವು ಪ್ರಕರಣಗಳು ದಾಖಲು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿಯಾಗುವ ಹುಚ್ಚು ಕೆಲವರನ್ನು ಅಪಾಯಕಾರಿ ಮಟ್ಟದ ಕ್ರಮಗಳತ್ತ ಎಳೆದುಕೊಂಡು ಹೋಗುತ್ತಿದೆ. ಕೆಲವು ಸೆಕೆಂಡ್‌ಗಳ “ವೈರಲ್ ವಿಡಿಯೋ”ಗಾಗಿ ಜೀವವನ್ನೇ ಪಣಕ್ಕಿಡುವ ಘಟನೆಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ಘಟನೆಯಲ್ಲಿ ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ಅಪಾಯಕಾರಿ ರೀತಿಯಲ್ಲಿ “ಬೈಕ್‌ ವ್ಹೀಲಿಂಗ್ (Bike Wheeling)” ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಬೈಕ್ (Bike) ಸವಾರನೊಬ್ಬ ರಸ್ತೆಯ ಮಧ್ಯೆ ತನ್ನ ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದಾನೆ. ಆತನ ಹಿಂದೆ ಯುವತಿಯೊಬ್ಬಳು ಕುಳಿತಿದ್ದಾಳೆ. ಕೆಲ ಕ್ಷಣಗಳ ಬಳಿಕ ಸವಾರನು ಸ್ಟಂಟ್ ಮಾಡಲು ಯತ್ನಿಸುತ್ತಾನೆ.

ಬೈಕ್‌ನ ಮುಂಭಾಗದ ಚಕ್ರವನ್ನು ನೆಲದಿಂದ ಎತ್ತಿ, ಕೇವಲ ಹಿಂಬದಿ ಚಕ್ರದ ಮೇಲೆ ಚಲಾಯಿಸಲು ಆರಂಭಿಸುತ್ತಾನೆ. ಯುವತಿಯು ಸಹ ಖುಷಿಯಿಂದ ಆತನ ಕೃತ್ಯಕ್ಕೆ ಸಹಕರಿಸುತ್ತಾ ಕೈಯನ್ನು ಮೇಲಕ್ಕೆತ್ತುತ್ತಾಳೆ, ಆದರೆ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗುತ್ತದೆ.

ಸಮತೋಲನ ಕಳೆದುಕೊಂಡ ಬೈಕ್ (Bike) ಇಬ್ಬರನ್ನೂ ಬಿಸಾಡಿ ಬಿಡುತ್ತದೆ. ಯುವಕ ಮತ್ತು ಯುವತಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರ ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ಗೂ (Bike) ಡಿಕ್ಕಿ ಸಂಭವಿಸಿದೆ. ಈ ದೃಶ್ಯ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಈ ವಿಡಿಯೋ ಈಗ ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಿಯುತ್ತಿದೆ. “ಈ ರೀತಿಯ ಮೂರ್ಖತನಕ್ಕೆ ಯಾವುದೇ ಪುರಾವೆ ಬೇಕಿಲ್ಲ” ಎಂಬ ಶೀರ್ಷಿಕೆಯಲ್ಲಿ ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ,

  • “ಜನರ ಜೀವವನ್ನು ಪಣಕ್ಕಿಟ್ಟು ಕೆಲವು ಕ್ಷಣಗಳ ಖ್ಯಾತಿಗಾಗಿ ಇಂತಹ ಸ್ಟಂಟ್‌ ಮಾಡುವುದು ನಿಷೇಧಿಸಬೇಕು”,
  • “ಪೊಲೀಸರು ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್‌ಗಳ ಸುರಿಮಳೆ ಹರಿದಿದೆ.

ಈ ಘಟನೆ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಸಾಮಾಜಿಕ ಮಾಧ್ಯಮದ ‘ವೈರಲ್ ಸಂಸ್ಕೃತಿ’ ಕುರಿತಂತೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಖ್ಯಾತಿಗಾಗಿ ಜೀವದ ಬೆಲೆಯಾಟ ಆಡುತ್ತಿರುವ ಯುವ ಜನತೆ ಇಂತಹ ಘಟನೆಗಳಿಂದ ಪಾಠ ಕಲಿಯಬೇಕೆಂಬ ಅಭಿಪ್ರಾಯ ಜನರಲ್ಲಿ ವ್ಯಕ್ತವಾಗಿದೆ.

ಬೈಕ್‌ (Bike) ವ್ಹೀಲಿಂಗ್ ವಿಡಿಯೋ :

https://twitter.com/i/status/1984268448172736616

“ವಿಚಿತ್ರ ಘಟನೆ : Temple ದೊಳಗೆ ವಿವಾದಕ್ಕೆ ಕಾರಣವಾಯ್ತು ಯುವಕನ ವರ್ತನೆ .!”

0

ಜನಸ್ಪಂದನ ನ್ಯೂಸ್‌, ತಿರುಪುರ : ತಮಿಳುನಾಡಿನ ತಿರುಪುರ ಜಿಲ್ಲೆಯ ಕರುವಂಪಾಲಯಂ ಪ್ರದೇಶದಲ್ಲಿ ಅಸಾಮಾನ್ಯ ಘಟನೆ ನಡೆದಿದೆ. ದೇವಸ್ಥಾನ (Temple) ದೊಳಗೆ ಪ್ರವೇಶಿಸಿ ದೇವರಿಗೆ ಬೆನ್ನು ಹಾಕಿ ನಮಾಜ್ ಮಾಡಿದ ಯುವಕನ ವರ್ತನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಮಾಹಿತಿಯ ಪ್ರಕಾರ, ಸೆಂಗುಂತಪುರಂ ಪ್ರದೇಶದ ರಾಜ ಗಣಪತಿ ದೇವಾಲಯದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಪೂಚುಕಾಡು ಪ್ರದೇಶದ 21 ವರ್ಷದ ಅಜ್ಮಲ್ ಖಾನ್ ಎಂಬ ಯುವಕನೊಬ್ಬ ದೇವಸ್ಥಾನ (Temple) ದ ಒಳಭಾಗಕ್ಕೆ ಪ್ರವೇಶಿಸಿ ದೇವರ ಸನಿಹದಲ್ಲಿ ಪ್ರಾರ್ಥನೆ (ನಮಾಜ್) ಮಾಡಿದ್ದಾನೆ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ಈ ವೇಳೆಗೆ ದೇವಸ್ಥಾನ (Temple) ದಲ್ಲಿ ಇದ್ದ ಅರ್ಚಕರು ಮತ್ತು ಭಕ್ತರು ಆತನ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಹೊರಗೆ ಹೋಗುವಂತೆ ವಿನಂತಿಸಿದ್ದಾರೆ.

ಯುವಕ ಮತ್ತು ಅರ್ಚಕರ ನಡುವೆ ಚಿಕ್ಕ ಮಟ್ಟದ ವಾಗ್ವಾದ ಸಂಭವಿಸಿದ ನಂತರ ಭಕ್ತರು ಮಧ್ಯ ಪ್ರವೇಶಿಸಿ ಯುವಕನನ್ನು ದೇವಾಲಯ (Temple) ದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ಶಮನಗೊಳಿಸಿದ್ದಾರೆ.

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

ಪೊಲೀಸ್ ಮೂಲಗಳ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಯುವಕ ಮದ್ಯದ ಅಮಲಿನಲ್ಲಿದ್ದನು ಎಂಬುದು ತಿಳಿದುಬಂದಿದೆ. ಈ ಸಂಬಂಧ ಯುವಕನಿಗೆ ಕಾನೂನುಬದ್ಧ ಎಚ್ಚರಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಪುನರಾವರ್ತಿಸದಂತೆ ಸೂಚಿಸಲಾಗಿದೆ.

ಪೊಲೀಸರು ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟಾದ ಹಿನ್ನೆಲೆಯಲ್ಲಿ ಕೆಲವು ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಜೊತೆಗೆ, ಯುವಕನ ಹಿನ್ನೆಲೆ ಮತ್ತು ಉದ್ದೇಶಗಳ ಕುರಿತು ತನಿಖೆ ಮುಂದುವರಿದಿದೆ.

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ಸಾಮಾಜಿಕ ಸಂಘಟನೆಗಳು ಶಾಂತಿ ಕಾಪಾಡಿಕೊಳ್ಳುವಂತೆ ವಿನಂತಿ ಮಾಡಿದ್ದು, “ಯಾರೇ ಆಗಲಿ ಧಾರ್ಮಿಕ ಸ್ಥಳಗಳಲ್ಲಿ ನಿಯಮ ಪಾಲನೆ ಅಗತ್ಯ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ದೇವಸ್ಥಾನ (Temple) ದಲ್ಲಿಯ ವಿಡಿಯೋ :

https://twitter.com/i/status/1983477259181953172



ಕಿರುಕುಳ ನೀಡಿದ Police ನಿಗೆ ಮಧ್ಯರಸ್ತೆಯಲ್ಲೇ ಎಳೆದು ಯುವತಿಯಿಂದ ಏಟು ; ವಿಡಿಯೋ.!

Police

ಜನಸ್ಪಂದನ ನ್ಯೂಸ್‌, ಕಾನ್ಪುರ್ : ಮಹಿಳಾ ಸುರಕ್ಷತೆಗೆ ಹೆಸರಾಗಿರುವ ಕಾನ್ಪುರ್ ಪೊಲೀಸ್ (Police) ಇಲಾಖೆಯ ಖ್ಯಾತಿಗೆ ಧಕ್ಕೆ ತಂದಂತಹ ಘಟನೆ ನಡೆದಿದೆ. ಮಹಿಳೆಯೊಬ್ಬಳಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸ್ ಸಿಪಾಯಿಯೊಬ್ಬನನ್ನು ಅಮಾನತುಗೊಳಿಸಲಾಗಿದೆ. ಘಟನೆ ಕಾನ್ಪುರ್‌ನ ಗೋಲ್ ಚೌರಾಹಾ ಪ್ರದೇಶದಲ್ಲಿರುವ ಗುರುದೇವ ಪೋಲೀಸ್ ಚೌಕಿಯ ಹತ್ತಿರ ನಡೆದಿದೆ.

ವರದಿಗಳ ಪ್ರಕಾರ, ಮಹಿಳೆಯೊಬ್ಬಳು ಸ್ಟಾಂಪ್ ಪೇಪರ್ ಖರೀದಿಸಲು ಗೋಲ್ ಚೌರಾಹಾಕ್ಕೆ ತೆರಳಿದ್ದಾಗ, ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ (Police) ಸಿಬ್ಬಂದಿಯೊಬ್ಬನು ಹಿಂದಿನಿಂದಲೇ ಆಕೆಯ ಗಮನ ಸೆಳೆಯಲು ಅಶ್ಲೀಲ್‌ ಸನ್ನೆ ಮಾಡಲು ಪ್ರಯತ್ನಿಸಿದ್ದಾನೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ಬಳಿಕ, ಅವಳ ಮೊಬೈಲ್ ನಂಬರನ್ನು ಕೇಳಿ, ಬಲವಂತವಾಗಿ ಮಾತನಾಡಲು ಯತ್ನಿಸಿದ್ದಾನೆ. ಇದರಿಂದ ಬೇಸತ್ತ ಮಹಿಳೆಯರು ಮಧ್ಯರಸ್ತೆಯಲ್ಲೇ ಪ್ರತಿಭಟಿಸಿದ್ದು, ಆ ಪೊಲೀಸ್‌ನ ಕಾಲರ್ ಹಿಡಿದು ಗುರುದೇವ ಚೌಕಿಯವರೆಗೆ ಎಳೆದೊಯ್ದಿದ್ದಾರೆ.

ಸ್ಥಳದಲ್ಲಿದ್ದ ಹಲವರು ಈ ಘಟನೆಯ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಶ್ಯಾವಳಿಯಲ್ಲಿ ಆರೋಪಿಯು ತನ್ನ ಪೋಲೀಸ್ (Police) ನೇಮ್ ಪ್ಲೇಟ್ ತೆಗೆದು ಜೇಬಿಗೆ ಇಡುವುದು ಕಾಣಿಸಿಕೊಂಡಿದೆ. ಮಹಿಳೆಯರು ನ್ಯಾಯಕ್ಕಾಗಿ ಪೋಲೀಸ್ ಠಾಣೆಯವರೆಗೂ ತೆರಳಿ ಹೋರಾಟ ಮುಂದುವರಿಸಿದ್ದಾರೆ.

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ಘಟನೆ ಬಳಿಕ ಸ್ಥಳೀಯ ಪೋಲೀಸ್ (Police) ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿದರು. ಮಹಿಳೆಯ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯು ನಿಜವಾಗಿಯೂ ಅಸಭ್ಯ ವರ್ತನೆ ನಡೆಸಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.

ಎಸಿಪಿ ರಾಮ್ ಠೇಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಆರೋಪಗಳ ಹಿನ್ನೆಲೆ ನೋಡಿದರೆ ಪೊಲೀಸ್ (Police) ಸಿಬ್ಬಂದಿಯ ವರ್ತನೆ ಅಸಭ್ಯವಾಗಿರಬಹುದು ಎಂಬ ಪ್ರಾಥಮಿಕ ಸುಳಿವುಗಳು ದೊರೆತಿವೆ.

ಆದ್ದರಿಂದ ಅವನನ್ನು ತಕ್ಷಣದ ಪರಿಣಾಮದಿಂದ ಅಮಾನತುಗೊಳಿಸಲಾಗಿದೆ. ಜೊತೆಗೆ ಲೈಂಗಿಕ ಕಿರುಕುಳ ಮತ್ತು ಶಿಸ್ತಿನ ಉಲ್ಲಂಘನೆ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ಈ ಘಟನೆಯು ಸ್ಥಳೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳಾ ಸುರಕ್ಷತೆ ಕುರಿತಂತೆ ಪೊಲೀಸರ (Police) ಪಾತ್ರದ ಮೇಲೆ ಪ್ರಶ್ನೆಗಳು ಎದ್ದಿವೆ. ಉನ್ನತ ಅಧಿಕಾರಿಗಳು ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಿಡಿಯೋ :

https://twitter.com/i/status/1983512187177202174