ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 22

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

0

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಯ ಸದಾಶಿವ ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯ ವೇಳೆ ಚಾಕು ಇರಿತದ ಘಟನೆ ಸಂಭವಿಸಿ ಐದು ಮಂದಿ ಯುವಕರು ಗಾಯಗೊಂಡಿದ್ದಾರೆ.

ಈ ಘಟನೆ ಶನಿವಾರ ರಾತ್ರಿ ಸದಾಶಿವನಗರದ ವೈ-ಜಂಕ್ಷನ್ ಬಳಿ ನಡೆದಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

ಗಾಯಗೊಂಡವರು ಬೆಳಗಾವಿ (Belagavi) ನೆಹರು ನಗರದ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ಸುಂಕದ, ವಿನಾಯಕ ನರಟ್ಟಿ ಮತ್ತು ನಜೀರ್ ಪಠಾಣ ಎಂದು ತಿಳಿದುಬಂದಿದೆ.

 


“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

Belagavi ಯಲ್ಲಿ ರಾಜ್ಯೋತ್ಸವದ ಮೆರವಣಿಗೆ ವೇಳೆ 6 ಮಂದಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿಯಾಗುವ ಹುಚ್ಚು ಕೆಲವರನ್ನು ಅಪಾಯಕಾರಿ ಮಟ್ಟದ ಕ್ರಮಗಳತ್ತ ಎಳೆದುಕೊಂಡು ಹೋಗುತ್ತಿದೆ. ಕೆಲವು ಸೆಕೆಂಡ್‌ಗಳ “ವೈರಲ್ ವಿಡಿಯೋ”ಗಾಗಿ ಜೀವವನ್ನೇ ಪಣಕ್ಕಿಡುವ ಘಟನೆಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ಘಟನೆಯಲ್ಲಿ ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ಅಪಾಯಕಾರಿ ರೀತಿಯಲ್ಲಿ “ಬೈಕ್‌ ವ್ಹೀಲಿಂಗ್ (Bike Wheeling)” ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಬೈಕ್ (Bike) ಸವಾರನೊಬ್ಬ ರಸ್ತೆಯ ಮಧ್ಯೆ ತನ್ನ ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದಾನೆ. ಆತನ ಹಿಂದೆ ಯುವತಿಯೊಬ್ಬಳು ಕುಳಿತಿದ್ದಾಳೆ. ಕೆಲ ಕ್ಷಣಗಳ ಬಳಿಕ ಸವಾರನು ಸ್ಟಂಟ್ ಮಾಡಲು ಯತ್ನಿಸುತ್ತಾನೆ.

ಬೈಕ್‌ನ ಮುಂಭಾಗದ ಚಕ್ರವನ್ನು ನೆಲದಿಂದ ಎತ್ತಿ, ಕೇವಲ ಹಿಂಬದಿ ಚಕ್ರದ ಮೇಲೆ ಚಲಾಯಿಸಲು ಆರಂಭಿಸುತ್ತಾನೆ. ಯುವತಿಯು ಸಹ ಖುಷಿಯಿಂದ ಆತನ ಕೃತ್ಯಕ್ಕೆ ಸಹಕರಿಸುತ್ತಾ ಕೈಯನ್ನು ಮೇಲಕ್ಕೆತ್ತುತ್ತಾಳೆ, ಆದರೆ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗುತ್ತದೆ.

ಸಮತೋಲನ ಕಳೆದುಕೊಂಡ ಬೈಕ್ (Bike) ಇಬ್ಬರನ್ನೂ ಬಿಸಾಡಿ ಬಿಡುತ್ತದೆ. ಯುವಕ ಮತ್ತು ಯುವತಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರ ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ಗೂ (Bike) ಡಿಕ್ಕಿ ಸಂಭವಿಸಿದೆ. ಈ ದೃಶ್ಯ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಈ ವಿಡಿಯೋ ಈಗ ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಿಯುತ್ತಿದೆ. “ಈ ರೀತಿಯ ಮೂರ್ಖತನಕ್ಕೆ ಯಾವುದೇ ಪುರಾವೆ ಬೇಕಿಲ್ಲ” ಎಂಬ ಶೀರ್ಷಿಕೆಯಲ್ಲಿ ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ,

  • “ಜನರ ಜೀವವನ್ನು ಪಣಕ್ಕಿಟ್ಟು ಕೆಲವು ಕ್ಷಣಗಳ ಖ್ಯಾತಿಗಾಗಿ ಇಂತಹ ಸ್ಟಂಟ್‌ ಮಾಡುವುದು ನಿಷೇಧಿಸಬೇಕು”,
  • “ಪೊಲೀಸರು ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್‌ಗಳ ಸುರಿಮಳೆ ಹರಿದಿದೆ.

ಈ ಘಟನೆ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಸಾಮಾಜಿಕ ಮಾಧ್ಯಮದ ‘ವೈರಲ್ ಸಂಸ್ಕೃತಿ’ ಕುರಿತಂತೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಖ್ಯಾತಿಗಾಗಿ ಜೀವದ ಬೆಲೆಯಾಟ ಆಡುತ್ತಿರುವ ಯುವ ಜನತೆ ಇಂತಹ ಘಟನೆಗಳಿಂದ ಪಾಠ ಕಲಿಯಬೇಕೆಂಬ ಅಭಿಪ್ರಾಯ ಜನರಲ್ಲಿ ವ್ಯಕ್ತವಾಗಿದೆ.

ಬೈಕ್‌ (Bike) ವ್ಹೀಲಿಂಗ್ ವಿಡಿಯೋ :

https://twitter.com/i/status/1984268448172736616

“ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ Bike ವ್ಹೀಲಿಂಗ್ ; ಮುಂದೆನಾಯ್ತು? ವಿಡಿಯೋ ನೋಡಿ.!”

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿಯಾಗುವ ಹುಚ್ಚು ಕೆಲವರನ್ನು ಅಪಾಯಕಾರಿ ಮಟ್ಟದ ಕ್ರಮಗಳತ್ತ ಎಳೆದುಕೊಂಡು ಹೋಗುತ್ತಿದೆ. ಕೆಲವು ಸೆಕೆಂಡ್‌ಗಳ “ವೈರಲ್ ವಿಡಿಯೋ”ಗಾಗಿ ಜೀವವನ್ನೇ ಪಣಕ್ಕಿಡುವ ಘಟನೆಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ಘಟನೆಯಲ್ಲಿ ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ಅಪಾಯಕಾರಿ ರೀತಿಯಲ್ಲಿ “ಬೈಕ್‌ ವ್ಹೀಲಿಂಗ್ (Bike Wheeling)” ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಬೈಕ್ (Bike) ಸವಾರನೊಬ್ಬ ರಸ್ತೆಯ ಮಧ್ಯೆ ತನ್ನ ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದಾನೆ. ಆತನ ಹಿಂದೆ ಯುವತಿಯೊಬ್ಬಳು ಕುಳಿತಿದ್ದಾಳೆ. ಕೆಲ ಕ್ಷಣಗಳ ಬಳಿಕ ಸವಾರನು ಸ್ಟಂಟ್ ಮಾಡಲು ಯತ್ನಿಸುತ್ತಾನೆ.

ಬೈಕ್‌ನ ಮುಂಭಾಗದ ಚಕ್ರವನ್ನು ನೆಲದಿಂದ ಎತ್ತಿ, ಕೇವಲ ಹಿಂಬದಿ ಚಕ್ರದ ಮೇಲೆ ಚಲಾಯಿಸಲು ಆರಂಭಿಸುತ್ತಾನೆ. ಯುವತಿಯು ಸಹ ಖುಷಿಯಿಂದ ಆತನ ಕೃತ್ಯಕ್ಕೆ ಸಹಕರಿಸುತ್ತಾ ಕೈಯನ್ನು ಮೇಲಕ್ಕೆತ್ತುತ್ತಾಳೆ, ಆದರೆ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗುತ್ತದೆ.

ಸಮತೋಲನ ಕಳೆದುಕೊಂಡ ಬೈಕ್ (Bike) ಇಬ್ಬರನ್ನೂ ಬಿಸಾಡಿ ಬಿಡುತ್ತದೆ. ಯುವಕ ಮತ್ತು ಯುವತಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರ ಹಿಂದೆ ಬರುತ್ತಿದ್ದ ಮತ್ತೊಂದು ಬೈಕ್‌ಗೂ (Bike) ಡಿಕ್ಕಿ ಸಂಭವಿಸಿದೆ. ಈ ದೃಶ್ಯ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಈ ವಿಡಿಯೋ ಈಗ ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಿಯುತ್ತಿದೆ. “ಈ ರೀತಿಯ ಮೂರ್ಖತನಕ್ಕೆ ಯಾವುದೇ ಪುರಾವೆ ಬೇಕಿಲ್ಲ” ಎಂಬ ಶೀರ್ಷಿಕೆಯಲ್ಲಿ ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ,

  • “ಜನರ ಜೀವವನ್ನು ಪಣಕ್ಕಿಟ್ಟು ಕೆಲವು ಕ್ಷಣಗಳ ಖ್ಯಾತಿಗಾಗಿ ಇಂತಹ ಸ್ಟಂಟ್‌ ಮಾಡುವುದು ನಿಷೇಧಿಸಬೇಕು”,
  • “ಪೊಲೀಸರು ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಕಾಮೆಂಟ್‌ಗಳ ಸುರಿಮಳೆ ಹರಿದಿದೆ.

ಈ ಘಟನೆ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಸಾಮಾಜಿಕ ಮಾಧ್ಯಮದ ‘ವೈರಲ್ ಸಂಸ್ಕೃತಿ’ ಕುರಿತಂತೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಖ್ಯಾತಿಗಾಗಿ ಜೀವದ ಬೆಲೆಯಾಟ ಆಡುತ್ತಿರುವ ಯುವ ಜನತೆ ಇಂತಹ ಘಟನೆಗಳಿಂದ ಪಾಠ ಕಲಿಯಬೇಕೆಂಬ ಅಭಿಪ್ರಾಯ ಜನರಲ್ಲಿ ವ್ಯಕ್ತವಾಗಿದೆ.

ಬೈಕ್‌ (Bike) ವ್ಹೀಲಿಂಗ್ ವಿಡಿಯೋ :

https://twitter.com/i/status/1984268448172736616



ಕಿರುಕುಳ ನೀಡಿದ Police ನಿಗೆ ಮಧ್ಯರಸ್ತೆಯಲ್ಲೇ ಎಳೆದು ಯುವತಿಯಿಂದ ಏಟು ; ವಿಡಿಯೋ.!

Police

ಜನಸ್ಪಂದನ ನ್ಯೂಸ್‌, ಕಾನ್ಪುರ್ : ಮಹಿಳಾ ಸುರಕ್ಷತೆಗೆ ಹೆಸರಾಗಿರುವ ಕಾನ್ಪುರ್ ಪೊಲೀಸ್ (Police) ಇಲಾಖೆಯ ಖ್ಯಾತಿಗೆ ಧಕ್ಕೆ ತಂದಂತಹ ಘಟನೆ ನಡೆದಿದೆ. ಮಹಿಳೆಯೊಬ್ಬಳಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸ್ ಸಿಪಾಯಿಯೊಬ್ಬನನ್ನು ಅಮಾನತುಗೊಳಿಸಲಾಗಿದೆ. ಘಟನೆ ಕಾನ್ಪುರ್‌ನ ಗೋಲ್ ಚೌರಾಹಾ ಪ್ರದೇಶದಲ್ಲಿರುವ ಗುರುದೇವ ಪೋಲೀಸ್ ಚೌಕಿಯ ಹತ್ತಿರ ನಡೆದಿದೆ.

ವರದಿಗಳ ಪ್ರಕಾರ, ಮಹಿಳೆಯೊಬ್ಬಳು ಸ್ಟಾಂಪ್ ಪೇಪರ್ ಖರೀದಿಸಲು ಗೋಲ್ ಚೌರಾಹಾಕ್ಕೆ ತೆರಳಿದ್ದಾಗ, ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ (Police) ಸಿಬ್ಬಂದಿಯೊಬ್ಬನು ಹಿಂದಿನಿಂದಲೇ ಆಕೆಯ ಗಮನ ಸೆಳೆಯಲು ಅಶ್ಲೀಲ್‌ ಸನ್ನೆ ಮಾಡಲು ಪ್ರಯತ್ನಿಸಿದ್ದಾನೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ಬಳಿಕ, ಅವಳ ಮೊಬೈಲ್ ನಂಬರನ್ನು ಕೇಳಿ, ಬಲವಂತವಾಗಿ ಮಾತನಾಡಲು ಯತ್ನಿಸಿದ್ದಾನೆ. ಇದರಿಂದ ಬೇಸತ್ತ ಮಹಿಳೆಯರು ಮಧ್ಯರಸ್ತೆಯಲ್ಲೇ ಪ್ರತಿಭಟಿಸಿದ್ದು, ಆ ಪೊಲೀಸ್‌ನ ಕಾಲರ್ ಹಿಡಿದು ಗುರುದೇವ ಚೌಕಿಯವರೆಗೆ ಎಳೆದೊಯ್ದಿದ್ದಾರೆ.

ಸ್ಥಳದಲ್ಲಿದ್ದ ಹಲವರು ಈ ಘಟನೆಯ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಶ್ಯಾವಳಿಯಲ್ಲಿ ಆರೋಪಿಯು ತನ್ನ ಪೋಲೀಸ್ (Police) ನೇಮ್ ಪ್ಲೇಟ್ ತೆಗೆದು ಜೇಬಿಗೆ ಇಡುವುದು ಕಾಣಿಸಿಕೊಂಡಿದೆ. ಮಹಿಳೆಯರು ನ್ಯಾಯಕ್ಕಾಗಿ ಪೋಲೀಸ್ ಠಾಣೆಯವರೆಗೂ ತೆರಳಿ ಹೋರಾಟ ಮುಂದುವರಿಸಿದ್ದಾರೆ.

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ಘಟನೆ ಬಳಿಕ ಸ್ಥಳೀಯ ಪೋಲೀಸ್ (Police) ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿದರು. ಮಹಿಳೆಯ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯು ನಿಜವಾಗಿಯೂ ಅಸಭ್ಯ ವರ್ತನೆ ನಡೆಸಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.

ಎಸಿಪಿ ರಾಮ್ ಠೇಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಆರೋಪಗಳ ಹಿನ್ನೆಲೆ ನೋಡಿದರೆ ಪೊಲೀಸ್ (Police) ಸಿಬ್ಬಂದಿಯ ವರ್ತನೆ ಅಸಭ್ಯವಾಗಿರಬಹುದು ಎಂಬ ಪ್ರಾಥಮಿಕ ಸುಳಿವುಗಳು ದೊರೆತಿವೆ.

ಆದ್ದರಿಂದ ಅವನನ್ನು ತಕ್ಷಣದ ಪರಿಣಾಮದಿಂದ ಅಮಾನತುಗೊಳಿಸಲಾಗಿದೆ. ಜೊತೆಗೆ ಲೈಂಗಿಕ ಕಿರುಕುಳ ಮತ್ತು ಶಿಸ್ತಿನ ಉಲ್ಲಂಘನೆ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ಈ ಘಟನೆಯು ಸ್ಥಳೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳಾ ಸುರಕ್ಷತೆ ಕುರಿತಂತೆ ಪೊಲೀಸರ (Police) ಪಾತ್ರದ ಮೇಲೆ ಪ್ರಶ್ನೆಗಳು ಎದ್ದಿವೆ. ಉನ್ನತ ಅಧಿಕಾರಿಗಳು ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಿಡಿಯೋ :

https://twitter.com/i/status/1983512187177202174

Kannada ರಾಜ್ಯೋತ್ಸವ ಸಂಭ್ರಮದ ನಡುವೆ ಮಂಗನ ಚೆಲ್ಲಾಟ ; ನೆರೆದಿದ್ದ ಜನರಿಗೆ ಪ್ರಾಣಭೀತಿ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಗದಗ : ಕರ್ನಾಟಕದಾದ್ಯಂತ ಇಂದು 70ನೇ ಕನ್ನಡ (Kannada) ರಾಜ್ಯೋತ್ಸವವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯದ ಎಲ್ಲೆಡೆ ಕೆಂಪು-ಹಳದಿ ಬಾವುಟಗಳು ಹಾರಾಡುತ್ತಿದ್ದು, ಕನ್ನಡ ನಾಡಿನ ಗೌರವ, ಸಂಸ್ಕೃತಿ, ಹಾಗೂ ಗರ್ವವನ್ನು ಜನರು ಸಂಭ್ರಮದಿಂದ ಹಂಚಿಕೊಳ್ಳುತ್ತಿದ್ದಾರೆ.

ಇದೇ ವೇಳೆ ಗದಗ ಜಿಲ್ಲೆಯಲ್ಲಿ ನಡೆದ ಕನ್ನಡ (Kannada) ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಒಂದು ವಿಚಿತ್ರ ಆದರೆ ನಗೆಮಯ ಘಟನೆಯೊಂದು ಸಂಭವಿಸಿದೆ.

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!
ಕ್ರೀಡಾಂಗಣದಲ್ಲಿ ಕೋತಿಯ ಅಪ್ರತೀಕ್ಷಿತ ಪ್ರವೇಶ :

ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ (Kannada) ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿತ್ತು. ಸಚಿವ ಎಚ್.ಕೆ. ಪಾಟೀಲ ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು ಹಾಗೂ ನೂರಾರು ಜನರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಒಂದು ಕೋತಿ ಕ್ರೀಡಾಂಗಣದೊಳಗೆ ನುಗ್ಗಿ ಎಲ್ಲರ ಗಮನ ಸೆಳೆಯಿತು.

ಕೋತಿಯ ಕಿಕ್‌ಗೆ ನೆಲಕ್ಕುರುಳಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ :

ಕಾರ್ಯಕ್ರಮದ ಭದ್ರತಾ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೋರ್ವರತ್ತ ಆ ಕೋತಿ ಹಾರಿ ಬಂದು ಕಾಲಿನಿಂದ (Back Kick) ಹೊಡೆದು ಬಿಟ್ಟಿತು. ಅಚ್ಚರಿಗೊಳಗಾದ ಸಿಬ್ಬಂದಿ ನೆಲಕ್ಕೆ ಬಿದ್ದ ಹಿನ್ನಲೆಯಲ್ಲಿ ಕ್ಷಣಕಾಲ ಎಲ್ಲರೂ ಬೆಚ್ಚಿಬಿದ್ದರು. ಬಳಿಕ ಕೋತಿ ವೇಗವಾಗಿ ಓಡಿ ಮಕ್ಕಳಿದ್ದ ಗ್ಯಾಲರಿಯತ್ತ ಏರಿ ಕೂತಿತು.

Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!
ಜನರ ನಗು-ಆಶ್ಚರ್ಯ ಮಿಶ್ರ ಪ್ರತಿಕ್ರಿಯೆ :

ಘಟನೆ ಕ್ಷಣ ಮಾತ್ರದಲ್ಲಿ ನಡೆಯುತ್ತಿದ್ದರೂ, ಅದು ಎಲ್ಲರ ಮುಖದಲ್ಲಿ ನಗು ತರಿಸಿತು. ಕೆಲವರು ಮೊಬೈಲ್ ತೆಗೆದು ವಿಡಿಯೊ ಚಿತ್ರೀಕರಿಸಲು ಯತ್ನಿಸಿದರೆ, ಕೆಲವರು ಆತಂಕಗೊಂಡು ಹಿಂದೆ ಸರಿದರು. ಪೊಲೀಸರ ಹಾಗೂ ಸಿಬ್ಬಂದಿಯವರು ಕೋತಿಯನ್ನು ಕ್ರೀಡಾಂಗಣದಿಂದ ಹೊರಹಾಕಲು ಹರಸಾಹಸಪಟ್ಟರು.

ಸಂಭ್ರಮದ ನಡುವೆ ನಗೆಮಯ ಕ್ಷಣ :

ರಾಜ್ಯೋತ್ಸವದ ಗಂಭೀರ ಹಾಗೂ ಗೌರವಯುತ ವಾತಾವರಣದಲ್ಲಿ ನಡೆದ ಈ ಅಪ್ರತೀಕ್ಷಿತ ಘಟನೆ ಕ್ಷಣಕಾಲ ನಗೆಮಯ ವಾತಾವರಣ ಸೃಷ್ಟಿಸಿತು. ಕೋತಿಯಾಟದಿಂದ ಕನ್ನಡ (Kannada) ರಾಜ್ಯೋತ್ಸವದ ಸಂಭ್ರಮಕ್ಕೇ ಹೊಸ ರಂಗು ಸೇರಿದ್ದು, ಈ ವಿಡಿಯೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ಮಕ್ಕಳು ಕೂತಿದ್ದ ಗ್ಯಾಲರಿಯತ್ತ ಓಡಿಹೋಗಿ ಗಾಬರಿ ಮೂಡಿಸಿದೆ. ಮಂಗನಾಟಕ್ಕೆ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಬಂದಿದ್ದ ಜನರು ಭಯಬೀತರಾಗಿದ್ದರು. ಕಾಟ ಕೊಡುತ್ತಿದ್ದ ಕೋತಿಯನ್ನು ಓಡಿಸಲು ಸಿಬ್ಬಂದಿಗಳು ಹೈರಾಣಾದರೆ.

ವಿಡಿಯೋ :

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ :

https://twitter.com/i/status/1982712167918182539

ಕಿರುಕುಳ ನೀಡಿದ Police ನಿಗೆ ಮಧ್ಯರಸ್ತೆಯಲ್ಲೇ ಎಳೆದು ಯುವತಿಯಿಂದ ಏಟು ; ವಿಡಿಯೋ.!

0

ಜನಸ್ಪಂದನ ನ್ಯೂಸ್‌, ಕಾನ್ಪುರ್ : ಮಹಿಳಾ ಸುರಕ್ಷತೆಗೆ ಹೆಸರಾಗಿರುವ ಕಾನ್ಪುರ್ ಪೊಲೀಸ್ (Police) ಇಲಾಖೆಯ ಖ್ಯಾತಿಗೆ ಧಕ್ಕೆ ತಂದಂತಹ ಘಟನೆ ನಡೆದಿದೆ. ಮಹಿಳೆಯೊಬ್ಬಳಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸ್ ಸಿಪಾಯಿಯೊಬ್ಬನನ್ನು ಅಮಾನತುಗೊಳಿಸಲಾಗಿದೆ. ಘಟನೆ ಕಾನ್ಪುರ್‌ನ ಗೋಲ್ ಚೌರಾಹಾ ಪ್ರದೇಶದಲ್ಲಿರುವ ಗುರುದೇವ ಪೋಲೀಸ್ ಚೌಕಿಯ ಹತ್ತಿರ ನಡೆದಿದೆ.

ವರದಿಗಳ ಪ್ರಕಾರ, ಮಹಿಳೆಯೊಬ್ಬಳು ಸ್ಟಾಂಪ್ ಪೇಪರ್ ಖರೀದಿಸಲು ಗೋಲ್ ಚೌರಾಹಾಕ್ಕೆ ತೆರಳಿದ್ದಾಗ, ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ (Police) ಸಿಬ್ಬಂದಿಯೊಬ್ಬನು ಹಿಂದಿನಿಂದಲೇ ಆಕೆಯ ಗಮನ ಸೆಳೆಯಲು ಅಶ್ಲೀಲ್‌ ಸನ್ನೆ ಮಾಡಲು ಪ್ರಯತ್ನಿಸಿದ್ದಾನೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ಬಳಿಕ, ಅವಳ ಮೊಬೈಲ್ ನಂಬರನ್ನು ಕೇಳಿ, ಬಲವಂತವಾಗಿ ಮಾತನಾಡಲು ಯತ್ನಿಸಿದ್ದಾನೆ. ಇದರಿಂದ ಬೇಸತ್ತ ಮಹಿಳೆಯರು ಮಧ್ಯರಸ್ತೆಯಲ್ಲೇ ಪ್ರತಿಭಟಿಸಿದ್ದು, ಆ ಪೊಲೀಸ್‌ನ ಕಾಲರ್ ಹಿಡಿದು ಗುರುದೇವ ಚೌಕಿಯವರೆಗೆ ಎಳೆದೊಯ್ದಿದ್ದಾರೆ.

ಸ್ಥಳದಲ್ಲಿದ್ದ ಹಲವರು ಈ ಘಟನೆಯ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಶ್ಯಾವಳಿಯಲ್ಲಿ ಆರೋಪಿಯು ತನ್ನ ಪೋಲೀಸ್ (Police) ನೇಮ್ ಪ್ಲೇಟ್ ತೆಗೆದು ಜೇಬಿಗೆ ಇಡುವುದು ಕಾಣಿಸಿಕೊಂಡಿದೆ. ಮಹಿಳೆಯರು ನ್ಯಾಯಕ್ಕಾಗಿ ಪೋಲೀಸ್ ಠಾಣೆಯವರೆಗೂ ತೆರಳಿ ಹೋರಾಟ ಮುಂದುವರಿಸಿದ್ದಾರೆ.

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ಘಟನೆ ಬಳಿಕ ಸ್ಥಳೀಯ ಪೋಲೀಸ್ (Police) ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿದರು. ಮಹಿಳೆಯ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯು ನಿಜವಾಗಿಯೂ ಅಸಭ್ಯ ವರ್ತನೆ ನಡೆಸಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.

ಎಸಿಪಿ ರಾಮ್ ಠೇಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಆರೋಪಗಳ ಹಿನ್ನೆಲೆ ನೋಡಿದರೆ ಪೊಲೀಸ್ (Police) ಸಿಬ್ಬಂದಿಯ ವರ್ತನೆ ಅಸಭ್ಯವಾಗಿರಬಹುದು ಎಂಬ ಪ್ರಾಥಮಿಕ ಸುಳಿವುಗಳು ದೊರೆತಿವೆ.

ಆದ್ದರಿಂದ ಅವನನ್ನು ತಕ್ಷಣದ ಪರಿಣಾಮದಿಂದ ಅಮಾನತುಗೊಳಿಸಲಾಗಿದೆ. ಜೊತೆಗೆ ಲೈಂಗಿಕ ಕಿರುಕುಳ ಮತ್ತು ಶಿಸ್ತಿನ ಉಲ್ಲಂಘನೆ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ಈ ಘಟನೆಯು ಸ್ಥಳೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳಾ ಸುರಕ್ಷತೆ ಕುರಿತಂತೆ ಪೊಲೀಸರ (Police) ಪಾತ್ರದ ಮೇಲೆ ಪ್ರಶ್ನೆಗಳು ಎದ್ದಿವೆ. ಉನ್ನತ ಅಧಿಕಾರಿಗಳು ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಿಡಿಯೋ :

https://twitter.com/i/status/1983512187177202174


Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!

Digital

ಜನಸ್ಪಂದನ ನ್ಯೂಸ್‌, ತಿರುವನಂತಪುರಂ : ಭಾರತದಲ್ಲಿ ಮದುವೆ ಎಂದರೆ ಸಂಪ್ರದಾಯ, ಸಂಸ್ಕೃತಿ ಮತ್ತು ವೈಭವದ ಸಂಕಲನ. ಮಂಗಳ ಸಪ್ತಪದಿ, ಶಾಸ್ತ್ರಪೂರ್ವಕ ವಿಧಿಗಳು, ಅತಿಥಿಗಳ ಹರ್ಷ ಎಲ್ಲವೂ ಅದ್ಭುತ ಅನುಭವ. ಈ ಆಚರಣೆಯ ಒಂದು ಭಾಗವಾಗಿ ಅತಿಥಿಗಳು ವಧು-ವರರಿಗೆ ಉಡುಗೊರೆ ನೀಡುವುದು ಸಹ ಒಂದು ಸಂಪ್ರದಾಯವಾಗಿದೆ.

ಕೆಲವರು ಬೆಲೆಬಾಳುವ ಉಡುಗೊರೆ ಕೊಡುತ್ತಾರೆ, ಹಲವರು ಲಕೋಟೆ ಮೂಲಕ ಹಣ ನೀಡುತ್ತಾರೆ. ಆದರೆ, ಕೇರಳದಲ್ಲಿ ನಡೆದ ಮದುವೆಯೊಂದರಲ್ಲಿ ಈ ಉಡುಗೊರೆ ಸಂಪ್ರದಾಯ ಈಗ ಸಂಪೂರ್ಣವಾಗಿ “ಡಿಜಿಟಲ್ (Digital) ರೂಪ ಪಡೆದಿದೆ.

ವಧುವಿನ ತಂದೆಯೊಬ್ಬರು ತಮ್ಮ ಶರ್ಟ್ ಮೇಲೆ ಪೇಟಿಎಂ (Paytm) ಕ್ಯುಆರ್ ಕೋಡ್ ಬ್ಯಾಡ್ಜ್ ಅಂಟಿಸಿಕೊಂಡು ಬಂದಿದ್ದು, ಅತಿಥಿಗಳು ಆನ್‌ಲೈನ್ ಮೂಲಕ ನಗದು ರೂಪದಲ್ಲಿ ಉಡುಗೊರೆ ಕಳುಹಿಸಲು ಆಹ್ವಾನಿಸಿದ್ದಾರೆ. ಈ ವಿಶಿಷ್ಟ ಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!
ಡಿಜಿಟಲ್ (Digital) ಪಾವತಿ ಮತ್ತು ಪರಿಸರ ಸ್ನೇಹಿ ಆಯ್ಕೆ :

ಈ ವಿಡಿಯೋದಲ್ಲಿ ಮದುವೆಯ ವೈಭವದ ಮಧ್ಯೆ, ವಧುವಿನ ತಂದೆ ನಗುಮುಖದಿಂದ ಕ್ಯುಆರ್ ಕೋಡ್ ಧರಿಸಿರುವುದು ಕಾಣಿಸುತ್ತದೆ. ಅತಿಥಿಗಳು ಲಕೋಟೆ ನೀಡುವ ಬದಲು ಮೊಬೈಲ್ ಫೋನ್‌ನಿಂದ ಸ್ಕ್ಯಾನ್ ಮಾಡಿ ಹಣ ವರ್ಗಾಯಿಸುತ್ತಾರೆ. ಇದು ಕೇವಲ ಸ್ಮಾರ್ಟ್ ಕಲ್ಪನೆಯಷ್ಟೇ ಅಲ್ಲ, ಕಾಗದದ ಬಳಕೆ ಕಡಿಮೆ ಮಾಡುವ ಪರಿಸರ ಸ್ನೇಹಿ ಕ್ರಮವೂ ಹೌದು.

ನೆಟ್ಟಿಗರು ಈ ಹೊಸ ಆಲೋಚನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ (Digital) ಇಂಡಿಯಾದ ನಿಜವಾದ ರಾಯಭಾರಿ” ಎಂದು ಹಲವರು ಕರೆದರೆ, ಕೆಲವರು ಇದನ್ನು ನವಯುಗದ ಪ್ರಯೋಗಾತ್ಮಕ ಪ್ರಯತ್ನವೆಂದು ಶ್ಲಾಘಿಸಿದ್ದಾರೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!
ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಮಳೆ :

ವಿಡಿಯೋ ವೈರಲ್ ಆದ ನಂತರ ಅನೇಕ ಹಾಸ್ಯಾಸ್ಪದ ಮತ್ತು ವಿಶ್ಲೇಷಣಾತ್ಮಕ ಪ್ರತಿಕ್ರಿಯೆಗಳು ಬಂದಿವೆ.

  • ಒಬ್ಬ ಬಳಕೆದಾರ “ಇನ್ನು 100 ರೂಪಾಯಿ ಕೊಡೋಕೆ ಮುಜುಗರ!” ಎಂದು ಕಾಮೆಂಟ್ ಮಾಡಿದರೆ,
  • ಮತ್ತೊಬ್ಬ “ಸ್ಕ್ಯಾನ್ ಮಾಡಿ ಊಟ ಮಾಡಿ!” ಎಂದು ತಮಾಷೆ ಮಾಡಿದರು.
  • ಕೆಲವರು ಈ ಕ್ರಮವನ್ನು ಮೋಜಿನ ದೃಷ್ಟಿಯಿಂದ ತೆಗೆದುಕೊಂಡರೆ, ಇತರರು “ಮದುವೆ ಅಲ್ಲ, ವ್ಯವಹಾರ” ಎಂದು ಟೀಕಿಸಿದರು.
  • ಕೆಲವರು ಇದನ್ನು ಅತಿರೇಕವೆಂದು ಕರೆದರೆ, ಕೆಲವರು “ಇದು ಕಾಲದ ಬದಲಾವಣೆ, ಡಿಜಿಟಲ್ (Digital) ಯುಗದ ನಿಜವಾದ ಚಿತ್ರ” ಎಂದಿದ್ದಾರೆ.
School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!
ಡಿಜಿಟಲ್ ಇಂಡಿಯಾದ ಹೊಸ ಮುಖ :

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ (Digital) ಪಾವತಿಗಳ ಬಳಕೆ ದ್ರುತಗತಿಯಲ್ಲಿದೆ. ಕಾಫಿ ಶಾಪ್‌ನಿಂದ ಮಾರುಕಟ್ಟೆವರೆಗೂ, ನಗದಿನ ಬದಲು ಸ್ಕ್ಯಾನ್ ಪೇ ಪದ್ದತಿ ಸಾಮಾನ್ಯವಾಗಿದೆ. ಈಗ ಮದುವೆಗಳಲ್ಲೂ ಈ ಟ್ರೆಂಡ್ ಕಾಣಿಸುತ್ತಿರುವುದು ಭಾರತದ ಪಾವತಿ ವ್ಯವಸ್ಥೆ ಎಷ್ಟು ವೇಗವಾಗಿ ಬದಲಾಗುತ್ತಿದೆ ಎಂಬುದಕ್ಕೆ ಸಾಕ್ಷಿ.

ಈ ಘಟನೆ “ಡಿಜಿಟಲ್ ಇಂಡಿಯಾ (Digital India)” ಅಭಿಯಾನದ ನಿಜವಾದ ಸ್ಪೂರ್ತಿಯೆಂದು ಹೇಳಬಹುದು. ಮುಂದಿನ ದಿನಗಳಲ್ಲಿ ಇಂತಹ ನಗದು ರಹಿತ ಉಡುಗೊರೆಗಳ ಟ್ರೆಂಡ್ ಇನ್ನಷ್ಟು ಜನಪ್ರಿಯವಾಗುವ ಸಾಧ್ಯತೆಯಿದೆ.

ವಿಡಿಯೋ :

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ನಡೆದಿದ್ದ ರೇವ್ ಪಾರ್ಟಿ (Rave Party) ಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ 35 ಯುವತಿಯರು ಸೇರಿದಂತೆ 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಬೆಂಗಳೂರಿನ ದಕ್ಷಿಣ ತಾಲ್ಲೂಕಿನ ದೇವಿಗೆರೆ ಕ್ರಾಸ್‌ ಬಳಿ ಇರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಶುಕ್ರವಾರ ರಾತ್ರಿ ರಹಸ್ಯ ಮಾಹಿತಿ ಆಧಾರದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್‌ಪಿ ಶ್ರೀನಿವಾಸ್ ಗೌಡ ಅವರ ನೇತೃತ್ವದಲ್ಲಿ ಪೊಲೀಸರು ಖಾಸಗಿ ರೆಸಾರ್ಟ್‌ಗೆ ದಾಳಿ ನಡೆಸಿದರು. ಈ ವೇಳೆ, ರೆಸಾರ್ಟ್‌ನ ಒಳಗೆ ಭಾರಿ ಸೌಂಡ್ ಸಿಸ್ಟಮ್‌ನೊಂದಿಗೆ ಸಂಗೀತ ಮತ್ತು ಡ್ಯಾನ್ಸ್ ನಡೆಯುತ್ತಿತ್ತು ಎಂದು ಮೂಲಗಳು ತಿಳಿಸಿವೆ.

Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!

ಪೊಲೀಸರು ರೇವ್ ಪಾರ್ಟಿ (Rave Party) ಸ್ಥಳದಿಂದ 35 ಯುವತಿಯರು ಹಾಗೂ 80 ಯುವಕರು ಸೇರಿದಂತೆ ಒಟ್ಟು 115 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಎಲ್ಲರನ್ನೂ ರಾಮನಗರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ನಿಷೇಧಿತ ಮಾದಕ ವಸ್ತುಗಳನ್ನು ಸೇವಿಸಿರುವ ಅನುಮಾನ ವ್ಯಕ್ತವಾಗಿರುವುದರಿಂದ, ಎಲ್ಲರಿಗೂ ಡ್ರಗ್ ಟೆಸ್ಟ್ ಮಾಡಲಾಗಿದೆ.

ಬೆಂಗಳೂರು Rave Party ಮೇಲೆ ಪೊಲೀಸರು ದಾಳಿ ; 35 ಯುವತಿಯರು ಸೇರಿದಂತೆ 115 ಮಂದಿ ವಶಕ್ಕೆ.!

ಪೊಲೀಸರ ಪ್ರಕಾರ, ಈ ರೇವ್ ಪಾರ್ಟಿ (Rave Party) ಯನ್ನು “ಜೆನ್‌ಜೀ (GenZ)” ಎಂಬ ವಾಟ್ಸಾಪ್ ಗುಂಪಿನ ಮೂಲಕ ಆಯೋಜಿಸಲಾಗಿತ್ತು. ರೇವ್ ಪಾರ್ಟಿ (Rave Party) ಯಲ್ಲಿ ಭಾಗವಹಿಸಿದ್ದವರಲ್ಲಿ ಬಹುತೇಕರು 19-23 ವರ್ಷದ ಕಾಲೇಜು ವಿದ್ಯಾರ್ಥಿಗಳಾಗಿದ್ದು,  ಕೆಲವರು ಖಾಸಗಿ ಕಂಪನಿಗಳ ಉದ್ಯೋಗಿಗಳೂ ಆಗಿದ್ದಾರೆ ಎನ್ನಲಾಗಿದೆ.

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ದಾಳಿ ವೇಳೆ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಗೂ ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡಲು ಪ್ರಯತ್ನಿಸಿದರೂ, ಪೊಲೀಸರು ತನಿಖೆ ಉದ್ದೇಶದಿಂದ ಚಿತ್ರೀಕರಣವನ್ನು ನಿಷೇಧಿಸಿದ್ದಾರೆ. ರೆಸಾರ್ಟ್‌ನಿಂದ ಕೆಲ ಮಾದಕ ವಸ್ತುಗಳ ಮಾದರಿಗಳನ್ನು ವಶಪಡಿಸಿಕೊಂಡಿದ್ದು, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸ್ತುತ ಘಟನೆ ಕುರಿತು ರೇವ್ ಪಾರ್ಟಿ (Rave Party) ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂತಹ ಅನಧಿಕೃತ ಪಾರ್ಟಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ

https://twitter.com/i/status/1982712167918182539

Dhatura : “ಶಿವನಿಗೆ ಪ್ರಿಯವಾದ ಧಾತೂರ ಹೂವಿನಲ್ಲಿದೆ ಆಯುರ್ವೇದ ಅದ್ಭುತ ಶಕ್ತಿ.!”

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಭಾರತೀಯ ಸಂಪ್ರದಾಯದಲ್ಲಿ ಶಿವನ ಆರಾಧನೆಗೆ ವಿಶಿಷ್ಟ ಸ್ಥಾನವಿದೆ. ಶಿವನಿಗೆ ಪ್ರಿಯವಾದ ಹೂಗಳಲ್ಲಿ ಧಾತೂರ/ದತ್ತೂರಿ (Dhatura) ಹೂ ಅತ್ಯಂತ ಮುಖ್ಯವಾದುದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ.

ರುದ್ರ ಸಂಹಿತೆಯಲ್ಲಿಯೂ ಈ ಹೂವಿನ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುರಿತು ವಿವರಿಸಲಾಗಿದೆ. ಪುರಾಣ ಪ್ರಕಾರ, ಶಿವನ ತಪಸ್ಸಿನ ವೇಳೆ ಬಂದ ಬೆವರಿನಿಂದ ಧಾತೂರ ಸಸ್ಯವು ಉತ್ಭವವಾಯಿತು ಎಂಬ ನಂಬಿಕೆಯಿದೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!

ಆದರೆ ಧಾರ್ಮಿಕ ಅರ್ಥಕ್ಕಿಂತಲೂ ಮುಂದೆ ಹೋಗಿ ನೋಡಿದರೆ, ಧಾತೂರ (Dhatura) ಸಸ್ಯವು ಆಯುರ್ವೇದದಲ್ಲಿ ಮಹತ್ವದ ಔಷಧೀಯ ಸಸ್ಯವೆಂದು ಪರಿಗಣಿಸಲಾಗಿದೆ. ಪ್ರಕೃತಿಯಲ್ಲೇ ದೊರೆಯುವ ಈ ಸಸ್ಯದ ಎಲೆ, ಹೂ ಮತ್ತು ಬೇರುಗಳಲ್ಲಿ ಅನೇಕರಿಗೆ ಪರಿಚಿತವಲ್ಲದ ಚಿಕಿತ್ಸೆ ಶಕ್ತಿ ಅಡಗಿದೆ.

ದತ್ತೂರಿ ಎಲೆಗಳಿಂದ ತಯಾರಿಸಿದ ಕಷಾಯವನ್ನು ಶೀತ, ಕೆಮ್ಮು ಹಾಗೂ ಉಸಿರಾಟದ ತೊಂದರೆಯ ಸಮಯದಲ್ಲಿ ಸೇವಿಸಿದರೆ ತಕ್ಷಣದ ಪರಿಹಾರ ದೊರೆಯುತ್ತದೆ. ಕೆಲವು ಆಯುರ್ವೇದ ವೈದ್ಯರ ಪ್ರಕಾರ, ದತ್ತೂರಿ (Dhatura) ಎಲೆಗಳ ಹೊಗೆಯನ್ನು ತೆಗೆದುಕೊಳ್ಳುವುದರಿಂದ ಅಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಡಿಮೆಯಾಗುತ್ತದೆ.

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ಅದೇ ರೀತಿಯಲ್ಲಿ, ಬಿಸಿಮಾಡಿದ ದತ್ತೂರಿ (Dhatura) ಎಲೆಗಳನ್ನು ನೋವು ಇರುವ ಭಾಗಕ್ಕೆ ಹಚ್ಚಿದರೆ ಕೀಲು ನೋವು ಮತ್ತು ಊತದಿಂದ ಬಿಡುಗಡೆ ಸಿಗುತ್ತದೆ. ಈ ಎಲೆಗಳಿಂದ ತಯಾರಿಸಿದ ಎಣ್ಣೆಯನ್ನು ದೇಹಕ್ಕೆ ಮಸಾಜ್ ಮಾಡುವುದರಿಂದ ದೈಹಿಕ ಶ್ರಮದಿಂದ ಉಂಟಾಗುವ ನೋವುಗಳಿಗೂ ಸಹಾಯವಾಗುತ್ತದೆ.

ದತ್ತೂರಿ ಎಲೆಗಳಿಂದ ತಯಾರಿಸಿದ ಪೇಸ್ಟ್‌ ಚರ್ಮದ ಹುಣ್ಣು, ಮೊಡವೆ ಮತ್ತು ಸೋಂಕುಗಳ ಚಿಕಿತ್ಸೆಯಲ್ಲಿ ಸಹಾಯಕವಾಗಿದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಕೆಲವರು ದತ್ತೂರಿ (Dhatura) ಕಷಾಯವನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದೊತ್ತಡ, ಶುಗರ್ ಮತ್ತು ಕ್ಯಾನ್ಸರ್ ಕೋಶಗಳ ವೃದ್ಧಿ ನಿಯಂತ್ರಣವಾಗುತ್ತದೆ ಎಂದು ನಂಬುತ್ತಾರೆ.

Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!

ಹಲ್ಲು ನೋವಿಗೆ ದತ್ತೂರಿ ಗಿಡದ ಬೇರುಗಳಿಂದ ತಯಾರಿಸಿದ ಕಷಾಯ ಅಥವಾ ಎಣ್ಣೆ ಬಳಸಲಾಗುತ್ತದೆ. ಪಾದಗಳಿಗೆ ದತ್ತೂರಿ ಎಣ್ಣೆ ಹಚ್ಚಿ ಮಲಗುವುದರಿಂದ ದೇಹದ ಒತ್ತಡ ಮತ್ತು ಕೈ-ಕಾಲು ನೋವುಗಳಿಂದ ವಿಶ್ರಾಂತಿ ಸಿಗುತ್ತದೆ.

ಆದರೆ ಆಯುರ್ವೇದದ ಪ್ರಕಾರ, ಧಾತೂರ (Dhatura) ಸಸ್ಯವು ಔಷಧೀಯ ಗುಣಗಳ ಜೊತೆಗೆ ವಿಷಕಾರಿ ಗುಣವನ್ನೂ ಹೊಂದಿರುವುದರಿಂದ, ಇದರ ಯಾವುದೇ ಭಾಗವನ್ನು ವೈದ್ಯಕೀಯ ಸಲಹೆಯಿಲ್ಲದೆ ಬಳಸಬಾರದು.

ಸೂಚನೆ : ಈ ಲೇಖನವು ಪ್ರಾಚೀನ ಆಯುರ್ವೇದ ಗ್ರಂಥಗಳು ಹಾಗೂ ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಯಾವುದೇ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಅತ್ಯವಶ್ಯಕ.


Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!

Digital

ಜನಸ್ಪಂದನ ನ್ಯೂಸ್‌, ತಿರುವನಂತಪುರಂ : ಭಾರತದಲ್ಲಿ ಮದುವೆ ಎಂದರೆ ಸಂಪ್ರದಾಯ, ಸಂಸ್ಕೃತಿ ಮತ್ತು ವೈಭವದ ಸಂಕಲನ. ಮಂಗಳ ಸಪ್ತಪದಿ, ಶಾಸ್ತ್ರಪೂರ್ವಕ ವಿಧಿಗಳು, ಅತಿಥಿಗಳ ಹರ್ಷ ಎಲ್ಲವೂ ಅದ್ಭುತ ಅನುಭವ. ಈ ಆಚರಣೆಯ ಒಂದು ಭಾಗವಾಗಿ ಅತಿಥಿಗಳು ವಧು-ವರರಿಗೆ ಉಡುಗೊರೆ ನೀಡುವುದು ಸಹ ಒಂದು ಸಂಪ್ರದಾಯವಾಗಿದೆ.

ಕೆಲವರು ಬೆಲೆಬಾಳುವ ಉಡುಗೊರೆ ಕೊಡುತ್ತಾರೆ, ಹಲವರು ಲಕೋಟೆ ಮೂಲಕ ಹಣ ನೀಡುತ್ತಾರೆ. ಆದರೆ, ಕೇರಳದಲ್ಲಿ ನಡೆದ ಮದುವೆಯೊಂದರಲ್ಲಿ ಈ ಉಡುಗೊರೆ ಸಂಪ್ರದಾಯ ಈಗ ಸಂಪೂರ್ಣವಾಗಿ “ಡಿಜಿಟಲ್ (Digital) ರೂಪ ಪಡೆದಿದೆ.

ವಧುವಿನ ತಂದೆಯೊಬ್ಬರು ತಮ್ಮ ಶರ್ಟ್ ಮೇಲೆ ಪೇಟಿಎಂ (Paytm) ಕ್ಯುಆರ್ ಕೋಡ್ ಬ್ಯಾಡ್ಜ್ ಅಂಟಿಸಿಕೊಂಡು ಬಂದಿದ್ದು, ಅತಿಥಿಗಳು ಆನ್‌ಲೈನ್ ಮೂಲಕ ನಗದು ರೂಪದಲ್ಲಿ ಉಡುಗೊರೆ ಕಳುಹಿಸಲು ಆಹ್ವಾನಿಸಿದ್ದಾರೆ. ಈ ವಿಶಿಷ್ಟ ಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!
ಡಿಜಿಟಲ್ (Digital) ಪಾವತಿ ಮತ್ತು ಪರಿಸರ ಸ್ನೇಹಿ ಆಯ್ಕೆ :

ಈ ವಿಡಿಯೋದಲ್ಲಿ ಮದುವೆಯ ವೈಭವದ ಮಧ್ಯೆ, ವಧುವಿನ ತಂದೆ ನಗುಮುಖದಿಂದ ಕ್ಯುಆರ್ ಕೋಡ್ ಧರಿಸಿರುವುದು ಕಾಣಿಸುತ್ತದೆ. ಅತಿಥಿಗಳು ಲಕೋಟೆ ನೀಡುವ ಬದಲು ಮೊಬೈಲ್ ಫೋನ್‌ನಿಂದ ಸ್ಕ್ಯಾನ್ ಮಾಡಿ ಹಣ ವರ್ಗಾಯಿಸುತ್ತಾರೆ. ಇದು ಕೇವಲ ಸ್ಮಾರ್ಟ್ ಕಲ್ಪನೆಯಷ್ಟೇ ಅಲ್ಲ, ಕಾಗದದ ಬಳಕೆ ಕಡಿಮೆ ಮಾಡುವ ಪರಿಸರ ಸ್ನೇಹಿ ಕ್ರಮವೂ ಹೌದು.

ನೆಟ್ಟಿಗರು ಈ ಹೊಸ ಆಲೋಚನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ (Digital) ಇಂಡಿಯಾದ ನಿಜವಾದ ರಾಯಭಾರಿ” ಎಂದು ಹಲವರು ಕರೆದರೆ, ಕೆಲವರು ಇದನ್ನು ನವಯುಗದ ಪ್ರಯೋಗಾತ್ಮಕ ಪ್ರಯತ್ನವೆಂದು ಶ್ಲಾಘಿಸಿದ್ದಾರೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!
ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಮಳೆ :

ವಿಡಿಯೋ ವೈರಲ್ ಆದ ನಂತರ ಅನೇಕ ಹಾಸ್ಯಾಸ್ಪದ ಮತ್ತು ವಿಶ್ಲೇಷಣಾತ್ಮಕ ಪ್ರತಿಕ್ರಿಯೆಗಳು ಬಂದಿವೆ.

  • ಒಬ್ಬ ಬಳಕೆದಾರ “ಇನ್ನು 100 ರೂಪಾಯಿ ಕೊಡೋಕೆ ಮುಜುಗರ!” ಎಂದು ಕಾಮೆಂಟ್ ಮಾಡಿದರೆ,
  • ಮತ್ತೊಬ್ಬ “ಸ್ಕ್ಯಾನ್ ಮಾಡಿ ಊಟ ಮಾಡಿ!” ಎಂದು ತಮಾಷೆ ಮಾಡಿದರು.
  • ಕೆಲವರು ಈ ಕ್ರಮವನ್ನು ಮೋಜಿನ ದೃಷ್ಟಿಯಿಂದ ತೆಗೆದುಕೊಂಡರೆ, ಇತರರು “ಮದುವೆ ಅಲ್ಲ, ವ್ಯವಹಾರ” ಎಂದು ಟೀಕಿಸಿದರು.
  • ಕೆಲವರು ಇದನ್ನು ಅತಿರೇಕವೆಂದು ಕರೆದರೆ, ಕೆಲವರು “ಇದು ಕಾಲದ ಬದಲಾವಣೆ, ಡಿಜಿಟಲ್ (Digital) ಯುಗದ ನಿಜವಾದ ಚಿತ್ರ” ಎಂದಿದ್ದಾರೆ.
School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!
ಡಿಜಿಟಲ್ ಇಂಡಿಯಾದ ಹೊಸ ಮುಖ :

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ (Digital) ಪಾವತಿಗಳ ಬಳಕೆ ದ್ರುತಗತಿಯಲ್ಲಿದೆ. ಕಾಫಿ ಶಾಪ್‌ನಿಂದ ಮಾರುಕಟ್ಟೆವರೆಗೂ, ನಗದಿನ ಬದಲು ಸ್ಕ್ಯಾನ್ ಪೇ ಪದ್ದತಿ ಸಾಮಾನ್ಯವಾಗಿದೆ. ಈಗ ಮದುವೆಗಳಲ್ಲೂ ಈ ಟ್ರೆಂಡ್ ಕಾಣಿಸುತ್ತಿರುವುದು ಭಾರತದ ಪಾವತಿ ವ್ಯವಸ್ಥೆ ಎಷ್ಟು ವೇಗವಾಗಿ ಬದಲಾಗುತ್ತಿದೆ ಎಂಬುದಕ್ಕೆ ಸಾಕ್ಷಿ.

ಈ ಘಟನೆ “ಡಿಜಿಟಲ್ ಇಂಡಿಯಾ (Digital India)” ಅಭಿಯಾನದ ನಿಜವಾದ ಸ್ಪೂರ್ತಿಯೆಂದು ಹೇಳಬಹುದು. ಮುಂದಿನ ದಿನಗಳಲ್ಲಿ ಇಂತಹ ನಗದು ರಹಿತ ಉಡುಗೊರೆಗಳ ಟ್ರೆಂಡ್ ಇನ್ನಷ್ಟು ಜನಪ್ರಿಯವಾಗುವ ಸಾಧ್ಯತೆಯಿದೆ.

ವಿಡಿಯೋ :

Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ತಿರುವನಂತಪುರಂ : ಭಾರತದಲ್ಲಿ ಮದುವೆ ಎಂದರೆ ಸಂಪ್ರದಾಯ, ಸಂಸ್ಕೃತಿ ಮತ್ತು ವೈಭವದ ಸಂಕಲನ. ಮಂಗಳ ಸಪ್ತಪದಿ, ಶಾಸ್ತ್ರಪೂರ್ವಕ ವಿಧಿಗಳು, ಅತಿಥಿಗಳ ಹರ್ಷ ಎಲ್ಲವೂ ಅದ್ಭುತ ಅನುಭವ. ಈ ಆಚರಣೆಯ ಒಂದು ಭಾಗವಾಗಿ ಅತಿಥಿಗಳು ವಧು-ವರರಿಗೆ ಉಡುಗೊರೆ ನೀಡುವುದು ಸಹ ಒಂದು ಸಂಪ್ರದಾಯವಾಗಿದೆ.

ಕೆಲವರು ಬೆಲೆಬಾಳುವ ಉಡುಗೊರೆ ಕೊಡುತ್ತಾರೆ, ಹಲವರು ಲಕೋಟೆ ಮೂಲಕ ಹಣ ನೀಡುತ್ತಾರೆ. ಆದರೆ, ಕೇರಳದಲ್ಲಿ ನಡೆದ ಮದುವೆಯೊಂದರಲ್ಲಿ ಈ ಉಡುಗೊರೆ ಸಂಪ್ರದಾಯ ಈಗ ಸಂಪೂರ್ಣವಾಗಿ “ಡಿಜಿಟಲ್ (Digital) ರೂಪ ಪಡೆದಿದೆ.

ವಧುವಿನ ತಂದೆಯೊಬ್ಬರು ತಮ್ಮ ಶರ್ಟ್ ಮೇಲೆ ಪೇಟಿಎಂ (Paytm) ಕ್ಯುಆರ್ ಕೋಡ್ ಬ್ಯಾಡ್ಜ್ ಅಂಟಿಸಿಕೊಂಡು ಬಂದಿದ್ದು, ಅತಿಥಿಗಳು ಆನ್‌ಲೈನ್ ಮೂಲಕ ನಗದು ರೂಪದಲ್ಲಿ ಉಡುಗೊರೆ ಕಳುಹಿಸಲು ಆಹ್ವಾನಿಸಿದ್ದಾರೆ. ಈ ವಿಶಿಷ್ಟ ಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!
ಡಿಜಿಟಲ್ (Digital) ಪಾವತಿ ಮತ್ತು ಪರಿಸರ ಸ್ನೇಹಿ ಆಯ್ಕೆ :

ಈ ವಿಡಿಯೋದಲ್ಲಿ ಮದುವೆಯ ವೈಭವದ ಮಧ್ಯೆ, ವಧುವಿನ ತಂದೆ ನಗುಮುಖದಿಂದ ಕ್ಯುಆರ್ ಕೋಡ್ ಧರಿಸಿರುವುದು ಕಾಣಿಸುತ್ತದೆ. ಅತಿಥಿಗಳು ಲಕೋಟೆ ನೀಡುವ ಬದಲು ಮೊಬೈಲ್ ಫೋನ್‌ನಿಂದ ಸ್ಕ್ಯಾನ್ ಮಾಡಿ ಹಣ ವರ್ಗಾಯಿಸುತ್ತಾರೆ. ಇದು ಕೇವಲ ಸ್ಮಾರ್ಟ್ ಕಲ್ಪನೆಯಷ್ಟೇ ಅಲ್ಲ, ಕಾಗದದ ಬಳಕೆ ಕಡಿಮೆ ಮಾಡುವ ಪರಿಸರ ಸ್ನೇಹಿ ಕ್ರಮವೂ ಹೌದು.

ನೆಟ್ಟಿಗರು ಈ ಹೊಸ ಆಲೋಚನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ (Digital) ಇಂಡಿಯಾದ ನಿಜವಾದ ರಾಯಭಾರಿ” ಎಂದು ಹಲವರು ಕರೆದರೆ, ಕೆಲವರು ಇದನ್ನು ನವಯುಗದ ಪ್ರಯೋಗಾತ್ಮಕ ಪ್ರಯತ್ನವೆಂದು ಶ್ಲಾಘಿಸಿದ್ದಾರೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!
ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಮಳೆ :

ವಿಡಿಯೋ ವೈರಲ್ ಆದ ನಂತರ ಅನೇಕ ಹಾಸ್ಯಾಸ್ಪದ ಮತ್ತು ವಿಶ್ಲೇಷಣಾತ್ಮಕ ಪ್ರತಿಕ್ರಿಯೆಗಳು ಬಂದಿವೆ.

  • ಒಬ್ಬ ಬಳಕೆದಾರ “ಇನ್ನು 100 ರೂಪಾಯಿ ಕೊಡೋಕೆ ಮುಜುಗರ!” ಎಂದು ಕಾಮೆಂಟ್ ಮಾಡಿದರೆ,
  • ಮತ್ತೊಬ್ಬ “ಸ್ಕ್ಯಾನ್ ಮಾಡಿ ಊಟ ಮಾಡಿ!” ಎಂದು ತಮಾಷೆ ಮಾಡಿದರು.
  • ಕೆಲವರು ಈ ಕ್ರಮವನ್ನು ಮೋಜಿನ ದೃಷ್ಟಿಯಿಂದ ತೆಗೆದುಕೊಂಡರೆ, ಇತರರು “ಮದುವೆ ಅಲ್ಲ, ವ್ಯವಹಾರ” ಎಂದು ಟೀಕಿಸಿದರು.
  • ಕೆಲವರು ಇದನ್ನು ಅತಿರೇಕವೆಂದು ಕರೆದರೆ, ಕೆಲವರು “ಇದು ಕಾಲದ ಬದಲಾವಣೆ, ಡಿಜಿಟಲ್ (Digital) ಯುಗದ ನಿಜವಾದ ಚಿತ್ರ” ಎಂದಿದ್ದಾರೆ.
School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!
ಡಿಜಿಟಲ್ ಇಂಡಿಯಾದ ಹೊಸ ಮುಖ :

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ (Digital) ಪಾವತಿಗಳ ಬಳಕೆ ದ್ರುತಗತಿಯಲ್ಲಿದೆ. ಕಾಫಿ ಶಾಪ್‌ನಿಂದ ಮಾರುಕಟ್ಟೆವರೆಗೂ, ನಗದಿನ ಬದಲು ಸ್ಕ್ಯಾನ್ ಪೇ ಪದ್ದತಿ ಸಾಮಾನ್ಯವಾಗಿದೆ. ಈಗ ಮದುವೆಗಳಲ್ಲೂ ಈ ಟ್ರೆಂಡ್ ಕಾಣಿಸುತ್ತಿರುವುದು ಭಾರತದ ಪಾವತಿ ವ್ಯವಸ್ಥೆ ಎಷ್ಟು ವೇಗವಾಗಿ ಬದಲಾಗುತ್ತಿದೆ ಎಂಬುದಕ್ಕೆ ಸಾಕ್ಷಿ.

ಈ ಘಟನೆ “ಡಿಜಿಟಲ್ ಇಂಡಿಯಾ (Digital India)” ಅಭಿಯಾನದ ನಿಜವಾದ ಸ್ಪೂರ್ತಿಯೆಂದು ಹೇಳಬಹುದು. ಮುಂದಿನ ದಿನಗಳಲ್ಲಿ ಇಂತಹ ನಗದು ರಹಿತ ಉಡುಗೊರೆಗಳ ಟ್ರೆಂಡ್ ಇನ್ನಷ್ಟು ಜನಪ್ರಿಯವಾಗುವ ಸಾಧ್ಯತೆಯಿದೆ.

ವಿಡಿಯೋ :


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ

https://twitter.com/i/status/1982712167918182539

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ಒಬ್ಬ ಬಾಲಕನ ಮುದ್ದಾದ ಹಾಗೂ ಹಾಸ್ಯಾಸ್ಪದ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಶಾಲೆ (School) ಗೆ ಹೋಗುವುದನ್ನು ನಿರಾಕರಿಸಿದ ಬಾಲಕನನ್ನು, ಮನೆಯವರು ಆತ ಅಂಟಿಕೊಂಡಿದ್ದ ಮಂಚದ ಸಹಿತ ಶಾಲೆಗೆ ಕರೆದುಕೊಂಡು ಬಂದಿದ್ದಾರೆ.

ಈ ದೃಶ್ಯ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ವಿಡಿಯೋ ನೋಡಿದ ಸಾವಿರಾರು ಜನರನ್ನು ನಗಿಸುತ್ತಿದೆ ಮತ್ತು ಅನೇಕರಲ್ಲಿ ಬಾಲ್ಯದ ನೆನಪುಗಳನ್ನು ಜೀವಂತಗೊಳಿಸಿದೆ.

ಹೆಚ್ಚುತ್ತಿರುವ Heart-Attack : ಮನೆಯಲ್ಲಿಯೇ ಆರಂಭಿಕ ಹೃದಯಾಘಾತವನ್ನು ಹೀಗೆ ಗುರುತಿಸಿ.!

ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು Ritesh Kumar Todabhim ಎಂಬವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಬಾಲಕನೊಬ್ಬ ಮಂಚದ ಕಾಲಿಗೆ ಬಿಗಿಯಾಗಿ ಹಿಡಿದುಕೊಂಡು “ಶಾಲೆಗೆ (School) ಹೋಗಲ್ಲ” ಎಂದು ಅಳುತ್ತಿದ್ದಾನೆ.

ಆತ ಅಷ್ಟು ಬಿಗಿಯಾಗಿ ಹಿಡಿದಿದ್ದರಿಂದ ಮನೆಯವರು ಮಂಚದ ಸಹಿತ ಆತನನ್ನು ಎತ್ತಿಕೊಂಡು ಶಾಲೆಗೆ ಕರೆದುಕೊಂಡು ಹೋಗುತ್ತಾರೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಶಾಲೆ (School) ಯ ಆವರಣದಲ್ಲಿ ಬಾಲಕನ ಅಳುವು ಮುಂದುವರಿಯುತ್ತಿದ್ದರೆ, ಇತರ ಮಕ್ಕಳು ನಗುತ್ತಾ ಅದನ್ನು ನೋಡುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಅಲ್ಲಿದ್ದವರು ಬಾಲಕನ ಕೈಯನ್ನು ಮಂಚದಿಂದ ಬಿಡಿಸಲು ಪ್ರಯತ್ನಿಸಿದರೂ, ಆತ ತನ್ನ ಹಿಡಿತವನ್ನು ಬಿಡದೆ ಅಳುತ್ತಾ “ಹೋಗಲ್ಲ” ಎಂದು ಹಠ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರಿಗೆ ತಲುಪಿದ್ದು, ನೆಟ್ಟಿಗರು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

Water : ಬೊಜ್ಜು ಕರಗಿಸಲು ಇಲ್ಲದೇ ಪರಿಹಾರ ; ಆರೋಗ್ಯ ಸಚಿವಾಲಯದ ಪ್ರಮುಖ ಸಲಹೆ.!
  • “ಇದನ್ನು ನೋಡಿ ನನ್ನ ಬಾಲ್ಯದ ದಿನಗಳು ನೆನಪಾಯ್ತು,” ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.
  • ಇನ್ನೂ ಕೆಲವರು “ಬಾಲಕ ಯಾಕೆ ಶಾಲೆ (School) ಗೆ ಹೋಗಲು ಇಷ್ಟಪಡುತ್ತಿಲ್ಲ ಎಂದು ಕೇಳಬೇಕು, ಶಾಲೆಯಲ್ಲೇ ಏನಾದರೂ ಅಸಹಜ ಘಟನೆ ನಡೆದಿರಬಹುದೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
  • ಅನೇಕರು “ಇಂದಿನ ಪೋಷಕರು ಮಕ್ಕಳಿಗೆ ಅತಿಯಾದ ಮಮತೆ ತೋರಿಸುತ್ತಿದ್ದಾರೆ, ಆದರೆ ಹಳೆಯ ದಿನಗಳಲ್ಲಿ ಪೋಷಕರು ಕಠಿಣ ಶಿಸ್ತಿನಿಂದ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದರು” ಎಂದು ಹೇಳಿಕೊಂಡಿದ್ದಾರೆ.

ಪೋಷಕರು ಮತ್ತು ಶಿಕ್ಷಕರ ನಡುವಿನ ಸಂಬಂಧದ ಕುರಿತಂತೆ ಹಲವರು ಚರ್ಚೆ ಆರಂಭಿಸಿದ್ದಾರೆ. ಹಳ್ಳಿಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವ ಸಮಯದಲ್ಲಿ ಹಠ ಹಿಡಿಯುವಂತಹ ಘಟನೆಗಳು ಸಾಮಾನ್ಯವಾಗಿದ್ದವು.

ಆ ದಿನಗಳಲ್ಲಿ ಶಾಲೆಗೆ ಹೋಗಲು ಆಸಕ್ತಿ ತೋರದ ಮಕ್ಕಳು ಹೊಟ್ಟೆನೋವು, ತಲೆನೋವು, ಅಥವಾ ಬೇರೆ ನೆಪ ಹೇಳಿ ಶಾಲೆ (School) ಯಿಂದ ತಪ್ಪಿಸಿಕೊಳ್ಳುತ್ತಿದ್ದರೆ, ಪೋಷಕರು ಬೆತ್ತದ ಸಹಾಯದಿಂದ ಅವರಿಗೆ ಪಾಠ ಕಲಿಸುತ್ತಿದ್ದರು.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ಈಗ ವೈರಲ್ ಆಗಿರುವ ಈ ವಿಡಿಯೋ ಕೇವಲ ಹಾಸ್ಯಾಸ್ಪದ ಘಟನೆಯಷ್ಟೇ ಅಲ್ಲ, ಇದು ಇಂದಿನ ಪೋಷಕ-ಮಕ್ಕಳ ಸಂಬಂಧದ ಪ್ರಾಮಾಣಿಕ ಚಿತ್ರಣವಾಗಿದೆ. ಬಾಲ್ಯದ ಮುದ್ದಾದ ಹಠ ಮತ್ತು ಪೋಷಕರ ಸಹನೆ ಎಂಬ ಮಿಶ್ರಣವು ಈ ವಿಡಿಯೋವನ್ನು ಇಂಟರ್ನೆಟ್‌ನ ಅಚ್ಚುಮೆಚ್ಚಿನ ವಿಷಯವನ್ನಾಗಿ ಮಾಡಿದೆ.

ನೀವು ಈ ವಿಡಿಯೋ ನೋಡಿ ನಕ್ಕಿದ್ದೀರಾ ಅಥವಾ ನಿಮ್ಮ ಬಾಲ್ಯದ ನೆನಪುಗಳತ್ತ ಸೆಳೆದಿದೆಯೇ? ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ಹಂಚಿಕೊಳ್ಳಿ.

ಇಲ್ಲಿದೆ ನೋಡಿ ವಿಡಿಯೋ :


Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!

Mother

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ನಡೆದಿರುವ ಒಂದು ಹೃದಯವಿದ್ರಾವಕ ಘಟನೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಬ್ರಹ್ಮಣ್ಯಪುರ ಸರ್ಕಲ್‌ ಬಳಿ ವಾಸಿಸುತ್ತಿದ್ದ 35 ವರ್ಷದ ತಾಯಿ (Mother) ನೇತ್ರಾವತಿ ಕೊ*ಲೆಯಾಗಿದ್ದಾರೆ. ಮನೆಯೊಳಗೆ ಉಂಟಾದ ವಿವಾದವೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಮೃತ ನೇತ್ರಾವತಿ ತಮ್ಮ ಅಪ್ರಾಪ್ತ ಮಗಳೊಂದಿಗೆ ವಾಸಿಸುತ್ತಿದ್ದರು. ಅವರ ಪತಿ ಹಲವು ವರ್ಷಗಳಿಂದ ಬೇರೆ ಇದ್ದ ಕಾರಣ, ಮಗಳು ಮತ್ತು ತಾಯಿ (Mother) ಇಬ್ಬರೂ ಪರಸ್ಪರರ ಆರೈಕೆಯಲ್ಲಿ ಜೀವನ ಸಾಗಿಸುತ್ತಿದ್ದರು.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಆದರೆ ಇತ್ತೀಚಿನ ದಿನಗಳಲ್ಲಿ ಮಗಳ ವರ್ತನೆಗೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ತಾಯಿ (Mother) ಮತ್ತು ಮಗಳ ನಡುವೆ ಅಸಮ್ಮತಿ ಉಂಟಾಗಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ನೇತ್ರಾವತಿ ದಾರಿ ತಪ್ಪುತ್ತಿದ್ದ ತಮ್ಮ ಮಗಳನ್ನು ಸರಿಯಾದ ದಾರಿಯಲ್ಲಿ ನಡೆಸಲು ಹಲವಾರು ಬಾರಿ ತಿಳಿ ಹೇಳಿದ್ದರು.

ಘಟನೆಯ ದಿನವಾದ ಅಕ್ಟೋಬರ್‌ 25ರ ರಾತ್ರಿ, ಮನೆಯಲ್ಲಿ ಸಣ್ಣ ವಾಗ್ವಾದ ಉಂಟಾದ ನಂತರ ನೇತ್ರಾವತಿ ಸಾವನ್ನಪ್ಪಿದ್ದರು. ಫೋನ್‌ ಕರೆಗೆ ತಾಯಿ (Mother) ಮತ್ತು ಪುತ್ರಿ ಪ್ರತಿಕ್ರಿಯಿಸದೆ ಇದ್ದ ಹಿನ್ನಲೆಯಲ್ಲಿ ಮೃತರ ಅಕ್ಕ ಮನೆಗೆ ಭೇಟಿ ನೀಡಲು ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿಯಿತು. ಮಾಹಿತಿ ಸಿಕ್ಕ ಕೂಡಲೇ ಬ್ರಹ್ಮಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಪ್ರಾರಂಭಿಸಿದರು.

ನೇತ್ರಾವತಿ ಅಂತ್ಯಸಂಸ್ಕಾರಕ್ಕೂ ಪುತ್ರಿಯ ಸುಳಿಯಲಿಲ್ಲ. ಹೀಗಾಗಿ ನೇತ್ರಾವತಿ ಅಕ್ಕ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅಷ್ಟೆ ಅಲ್ಲರೆ ತಂಗಿ ನೇತ್ರಾವತಿ ಕೊಲೆ ಹಿಂದೆ ಆಕೆಯ ಪುತ್ರಿ ಮೇಲೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ತಾಯಿ (Mother) ಹತ್ಯೆಯ ಹಿನ್ನಲೆ :

ಕೊ*ಲೆಯಾದ ನೇತ್ರಾವತಿಯ ಅಪ್ರಾಪ್ತ ಪುತ್ರಿ, ಓರ್ವ ಯುವಕನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ ಪದೇ ಪದೇ ಪ್ರಿಯಕರನ್ನು ಪುತ್ರಿ ಮನೆಗೆ ಕರೆದುಕೊಂಡು ಬರುತ್ತಿದ್ದಳು. ಶನಿವಾರ (ಅ.25) ರಾತ್ರಿ ಪ್ರಿಯಕರ ಜೊತೆಗೆ ನೇತ್ರಾವತಿ ಪುತ್ರಿ ಮನೆಗೆ ಬಂದಿದ್ದಳು.

ಆದರೆ ಶನಿವಾರ ದಿನ ರಾತ್ರಿ ತಾಯಿ ಮಲಗಿದ್ದ ವೇಳೆ ಪುತ್ರಿ ತನ್ನ ಪ್ರಿಯಕರ ಜೊತೆಗೆ ಮೂವರು ಸ್ನೇಹಿತರು ಮನೆಗೆ ಕರೆ ತಂದಿದ್ದಳು. ಮಲಗಿದ್ದ ತಾಯಿ (Mother) ಗೆ ಎಚ್ಚರಗೊಂಡಾಗ ಮಗಳ ಜೊತೆ ನಾಲ್ವರು ಸ್ನೇಹಿತರು ಒಂದೇ ಕೋಣೆಯಲ್ಲಿರುವುದು ಗೊತ್ತಾಗಿದೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಈ ಹಿನ್ನಲೆಯಲ್ಲಿ ಮಗಳನ್ನು ಬೈದು ಜಗಳವಾಡಿ, ತಕ್ಷಣವೇ ನಾಲ್ವರನ್ನು ಮನೆಯಿಂದ ಹೊರಗೆ ಹೋಗುವಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಹೋಗದಿದ್ದರೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ತನ್ನ ತಾಯಿ ರಾತ್ರಿ ಪಾರ್ಟಿ (Party) ಗೆ ಅಡ್ಡಿ ಮಾಡಿದಳು ಎಂದು ಪುತ್ರಿ ಕೋಪಗೊಂಡಿದ್ದಾಳೆ. ಆಗ ಪುತ್ರಿಯ ಪ್ರಿಯಕರ ಹಾಗು ಸ್ನೇಹಿತರು ಆಕ್ರೋಶಗೊಂಡಿದ್ದಾರೆ. ಪರಿಣಾಮ ಪುತ್ರಿ ಸೇರಿ ಎಲ್ಲರೂ ತಾಯಿ ನೇತ್ರಾವತಿ ಬಾಯಿಯನ್ನು ಬಲವಂತವಾಗಿ ಮುಚ್ಚಿದ್ದಾರೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ನಂತರ ಟವಲ್ ಮೂಲಕ ನೇತ್ರಾವತಿಯ ಕುತ್ತಿಗೆಯನ್ನು ಬಿಗಿ ಮಾಡಿ ಕೊ*ಲೆ (Mu*der) ಮಾಡಿದ್ದಾರೆ. ಬಳಿಕ ನೇತ್ರಾವತಿ ಕತ್ತಿಗೆ ಸೀರೆ ಬಿಗಿದು ಫ್ಯಾನ್‌ಗೆ ಕಟ್ಟಿ ಆತ್ಮಹ*ತ್ಯೆ ಎಂದು ಬಿಂಬಿಸಿದ್ದಾರೆ. ಇಷ್ಟೇಲ್ಲ ಬಳಿಕ ನೇತ್ರಾವತಿ ಪುತ್ರಿ ಸೇರಿದಂತೆ ನಾಲ್ವರು ಎಸ್ಕೇಪ್ ಆಗಿದ್ದಾರೆ.

ಇಲ್ಲಿ ಕೊಲೆ ಮಾಡಿದ ಎಲ್ಲರೂ ಅಪ್ರಾಪ್ತರೇ (Minors) ಅನ್ನುವುದು ಗಮನಾರ್ಹ ಸಂಗತಿ. ನೇತ್ರಾವತಿಯ ಅಪ್ರಾಪ್ತ ಮಗಳು ಮತ್ತು ಆಕೆಯ ಕೆಲವು ಸ್ನೇಹಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಇಲಾಖೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಘಟನೆಯ ನಿಖರ ಕಾರಣ ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ. ತನಿಖೆಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಹಿರಂಗಗೊಳ್ಳಲಿದೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ನಡೆದಿರುವ ಒಂದು ಹೃದಯವಿದ್ರಾವಕ ಘಟನೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸುಬ್ರಹ್ಮಣ್ಯಪುರ ಸರ್ಕಲ್‌ ಬಳಿ ವಾಸಿಸುತ್ತಿದ್ದ 35 ವರ್ಷದ ತಾಯಿ (Mother) ನೇತ್ರಾವತಿ ಕೊ*ಲೆಯಾಗಿದ್ದಾರೆ. ಮನೆಯೊಳಗೆ ಉಂಟಾದ ವಿವಾದವೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಮೃತ ನೇತ್ರಾವತಿ ತಮ್ಮ ಅಪ್ರಾಪ್ತ ಮಗಳೊಂದಿಗೆ ವಾಸಿಸುತ್ತಿದ್ದರು. ಅವರ ಪತಿ ಹಲವು ವರ್ಷಗಳಿಂದ ಬೇರೆ ಇದ್ದ ಕಾರಣ, ಮಗಳು ಮತ್ತು ತಾಯಿ (Mother) ಇಬ್ಬರೂ ಪರಸ್ಪರರ ಆರೈಕೆಯಲ್ಲಿ ಜೀವನ ಸಾಗಿಸುತ್ತಿದ್ದರು.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಆದರೆ ಇತ್ತೀಚಿನ ದಿನಗಳಲ್ಲಿ ಮಗಳ ವರ್ತನೆಗೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ತಾಯಿ (Mother) ಮತ್ತು ಮಗಳ ನಡುವೆ ಅಸಮ್ಮತಿ ಉಂಟಾಗಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ನೇತ್ರಾವತಿ ದಾರಿ ತಪ್ಪುತ್ತಿದ್ದ ತಮ್ಮ ಮಗಳನ್ನು ಸರಿಯಾದ ದಾರಿಯಲ್ಲಿ ನಡೆಸಲು ಹಲವಾರು ಬಾರಿ ತಿಳಿ ಹೇಳಿದ್ದರು.

ಘಟನೆಯ ದಿನವಾದ ಅಕ್ಟೋಬರ್‌ 25ರ ರಾತ್ರಿ, ಮನೆಯಲ್ಲಿ ಸಣ್ಣ ವಾಗ್ವಾದ ಉಂಟಾದ ನಂತರ ನೇತ್ರಾವತಿ ಸಾವನ್ನಪ್ಪಿದ್ದರು. ಫೋನ್‌ ಕರೆಗೆ ತಾಯಿ (Mother) ಮತ್ತು ಪುತ್ರಿ ಪ್ರತಿಕ್ರಿಯಿಸದೆ ಇದ್ದ ಹಿನ್ನಲೆಯಲ್ಲಿ ಮೃತರ ಅಕ್ಕ ಮನೆಗೆ ಭೇಟಿ ನೀಡಲು ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿಯಿತು. ಮಾಹಿತಿ ಸಿಕ್ಕ ಕೂಡಲೇ ಬ್ರಹ್ಮಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಪ್ರಾರಂಭಿಸಿದರು.

ನೇತ್ರಾವತಿ ಅಂತ್ಯಸಂಸ್ಕಾರಕ್ಕೂ ಪುತ್ರಿಯ ಸುಳಿಯಲಿಲ್ಲ. ಹೀಗಾಗಿ ನೇತ್ರಾವತಿ ಅಕ್ಕ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅಷ್ಟೆ ಅಲ್ಲರೆ ತಂಗಿ ನೇತ್ರಾವತಿ ಕೊಲೆ ಹಿಂದೆ ಆಕೆಯ ಪುತ್ರಿ ಮೇಲೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ತಾಯಿ (Mother) ಹತ್ಯೆಯ ಹಿನ್ನಲೆ :

ಕೊ*ಲೆಯಾದ ನೇತ್ರಾವತಿಯ ಅಪ್ರಾಪ್ತ ಪುತ್ರಿ, ಓರ್ವ ಯುವಕನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ ಪದೇ ಪದೇ ಪ್ರಿಯಕರನ್ನು ಪುತ್ರಿ ಮನೆಗೆ ಕರೆದುಕೊಂಡು ಬರುತ್ತಿದ್ದಳು. ಶನಿವಾರ (ಅ.25) ರಾತ್ರಿ ಪ್ರಿಯಕರ ಜೊತೆಗೆ ನೇತ್ರಾವತಿ ಪುತ್ರಿ ಮನೆಗೆ ಬಂದಿದ್ದಳು.

ಆದರೆ ಶನಿವಾರ ದಿನ ರಾತ್ರಿ ತಾಯಿ ಮಲಗಿದ್ದ ವೇಳೆ ಪುತ್ರಿ ತನ್ನ ಪ್ರಿಯಕರ ಜೊತೆಗೆ ಮೂವರು ಸ್ನೇಹಿತರು ಮನೆಗೆ ಕರೆ ತಂದಿದ್ದಳು. ಮಲಗಿದ್ದ ತಾಯಿ (Mother) ಗೆ ಎಚ್ಚರಗೊಂಡಾಗ ಮಗಳ ಜೊತೆ ನಾಲ್ವರು ಸ್ನೇಹಿತರು ಒಂದೇ ಕೋಣೆಯಲ್ಲಿರುವುದು ಗೊತ್ತಾಗಿದೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಈ ಹಿನ್ನಲೆಯಲ್ಲಿ ಮಗಳನ್ನು ಬೈದು ಜಗಳವಾಡಿ, ತಕ್ಷಣವೇ ನಾಲ್ವರನ್ನು ಮನೆಯಿಂದ ಹೊರಗೆ ಹೋಗುವಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಹೋಗದಿದ್ದರೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ತನ್ನ ತಾಯಿ ರಾತ್ರಿ ಪಾರ್ಟಿ (Party) ಗೆ ಅಡ್ಡಿ ಮಾಡಿದಳು ಎಂದು ಪುತ್ರಿ ಕೋಪಗೊಂಡಿದ್ದಾಳೆ. ಆಗ ಪುತ್ರಿಯ ಪ್ರಿಯಕರ ಹಾಗು ಸ್ನೇಹಿತರು ಆಕ್ರೋಶಗೊಂಡಿದ್ದಾರೆ. ಪರಿಣಾಮ ಪುತ್ರಿ ಸೇರಿ ಎಲ್ಲರೂ ತಾಯಿ ನೇತ್ರಾವತಿ ಬಾಯಿಯನ್ನು ಬಲವಂತವಾಗಿ ಮುಚ್ಚಿದ್ದಾರೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ನಂತರ ಟವಲ್ ಮೂಲಕ ನೇತ್ರಾವತಿಯ ಕುತ್ತಿಗೆಯನ್ನು ಬಿಗಿ ಮಾಡಿ ಕೊ*ಲೆ (Mu*der) ಮಾಡಿದ್ದಾರೆ. ಬಳಿಕ ನೇತ್ರಾವತಿ ಕತ್ತಿಗೆ ಸೀರೆ ಬಿಗಿದು ಫ್ಯಾನ್‌ಗೆ ಕಟ್ಟಿ ಆತ್ಮಹ*ತ್ಯೆ ಎಂದು ಬಿಂಬಿಸಿದ್ದಾರೆ. ಇಷ್ಟೇಲ್ಲ ಬಳಿಕ ನೇತ್ರಾವತಿ ಪುತ್ರಿ ಸೇರಿದಂತೆ ನಾಲ್ವರು ಎಸ್ಕೇಪ್ ಆಗಿದ್ದಾರೆ.

ಇಲ್ಲಿ ಕೊಲೆ ಮಾಡಿದ ಎಲ್ಲರೂ ಅಪ್ರಾಪ್ತರೇ (Minors) ಅನ್ನುವುದು ಗಮನಾರ್ಹ ಸಂಗತಿ. ನೇತ್ರಾವತಿಯ ಅಪ್ರಾಪ್ತ ಮಗಳು ಮತ್ತು ಆಕೆಯ ಕೆಲವು ಸ್ನೇಹಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಇಲಾಖೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಘಟನೆಯ ನಿಖರ ಕಾರಣ ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ. ತನಿಖೆಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಹಿರಂಗಗೊಳ್ಳಲಿದೆ.


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ

https://twitter.com/i/status/1982712167918182539

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಥಾಣೆ (ಮಹಾರಾಷ್ಟ್ರ) : ಸಂಚಾರ ನಿಯಮ (Rules) ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸುವುದು ಪೊಲೀಸ್ ಇಲಾಖೆಯ ನಿತ್ಯದ ಕೆಲಸ. ಆದರೆ ಈ ಬಾರಿ ಅದೇ ಟ್ರಾಫಿಕ್ ಪೊಲೀಸರ ವರ್ತನೆ ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.

ಸಂಚಾರ ನಿಯಮ (Traffic Rules) ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗೆ ದಂಡ ವಿಧಿಸಿದ ಕೆಲವೇ ಗಂಟೆಗಳ ಬಳಿಕ, ಅದೇ ಪೊಲೀಸರು ನಿಯಮ ಉಲ್ಲಂಘಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Marriage : ಮಹಿಳೆಗೆ ಬೇರೆ ಗಂಡಸಿನೊಂದಿಗೆ ನಂಟು ಇದೆಯೇ? ಈ ನಡವಳಿಕೆಗಳಿಂದಲೇ ತಿಳಿದುಕೊಳ್ಳಬಹುದು.!

ಘಟನೆ ಥಾಣೆ ನಗರದಲ್ಲಿನ ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನು ಟ್ರಾಫಿಕ್ ಪೊಲೀಸರ ಸಂಚಾರ ನಿಯಮ (Rules) ಉಲ್ಲಂಘನೆಯನ್ನು ಗಮನಿಸಿ ಪ್ರಶ್ನೆ ಮಾಡಿದ ವಿಡಿಯೋ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ. ಯುವಕನ ಧೈರ್ಯಶಾಲಿ ನಡೆಗೆ ಹಲವರು ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ.

ವಿದ್ಯಾರ್ಥಿಗೆ ದಂಡ ವಿಧಿಸಿದ ಪೊಲೀಸರೇ ನಿಯಮ ಉಲ್ಲಂಘನೆ :

ಘಟನೆಯ ಪ್ರಕಾರ, ವಿದ್ಯಾರ್ಥಿಯೊಬ್ಬನಿಗೆ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದಕ್ಕಾಗಿ ಟ್ರಾಫಿಕ್ ಪೊಲೀಸರೊಬ್ಬರು ರೂ. 2000 ದಂಡ ವಿಧಿಸಿದ್ದರು. ಕೆಲವೇ ಗಂಟೆಗಳ ಬಳಿಕ, ಅದೇ ಪೊಲೀಸರು ಹೆಲ್ಮೆಟ್ ಧರಿಸದೇ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿರುವುದು ಯುವಕನ ಕಣ್ಣಿಗೆ ಬಿತ್ತು. ಯುವಕ ತಕ್ಷಣವೇ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಪ್ರಶ್ನಿಸಿದನು.

ಅಪ್ಪಿತಪ್ಪಿಯೂ ಈ ಜನರು Papaya ತಿನ್ನಲೇ ಬೇಡಿ ; ತಿಂದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ.!

ವಿಡಿಯೋ ದೃಶ್ಯದಲ್ಲಿ ವಿದ್ಯಾರ್ಥಿ, “ನೀವು ನಂಬರ್ ಪ್ಲೇಟ್ ಸರಿಯಾಗಿ ಇರಿಸಿಲ್ಲ, ಹೆಲ್ಮೆಟ್ ಧರಿಸಿಲ್ಲ. ಹಾಗಾದರೆ ನನಗೆ ಹೇಗೆ ದಂಡ ವಿಧಿಸಿದ್ದೀರಿ?” ಎಂದು ಪ್ರಶ್ನಿಸುತ್ತಾನೆ. ಇದಕ್ಕೆ ಪ್ರತಿಯಾಗಿ ಟ್ರಾಫಿಕ್ ಪೊಲೀಸರು, “ಈ ವಾಹನ ನಮ್ಮದೇ ಅಲ್ಲ, ಮುಟ್ಟುಗೋಲು ಹಾಕಿಕೊಳ್ಳಲು ತರಲಾಗಿದೆ” ಎಂದು ಹೇಳುವ ದೃಶ್ಯ ಕಂಡುಬರುತ್ತದೆ.

ಆದರೆ ಬೈಕ್‌ನಲ್ಲಿ ಪೊಲೀಸ್‌ ಎಂಬ ಸ್ಟಿಕ್ಕರ್‌ ಇರುವುದನ್ನು ತೋರಿಸಿ ಬೈಕ್‌ ನಿಮ್ಮದೇ ಎಂದು ವಾದಿಸಿದ ಯುವಕರು ಪೊಲೀಸರಿಗೆ ನೀವೇ ನಿಯಮ ಪಾಲಿಸದ ಮೇಲೆ ನಮ್ಮ ಮೇಲೆ ದಂಡ ವಿಧಿಸುವ ಹಕ್ಕು ನಿಮಗೆ ಎಲ್ಲಿಂದ ಬರಬೇಕು ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ವೀಡಿಯೋ ವೈರಲ್ ಆಗಿ ಚರ್ಚೆಗೆ ಗ್ರಾಸ :

ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೇಗದಲ್ಲಿ ಹರಿದಾಡಿತು. ವಿಡಿಯೋದಲ್ಲಿ ಇಬ್ಬರ ನಡುವೆ ನಡೆದ ವಾಕ್ಸಮರವನ್ನು ಪಾದಚಾರಿಗಳು ಹಾಗೂ ಇತರ ವಾಹನ ಚಾಲಕರು ರೆಕಾರ್ಡ್ ಮಾಡಿದರು. ಅನೇಕರು ಯುವಕನ ಧೈರ್ಯಕ್ಕೆ ಶ್ಲಾಘನೆ ಸಲ್ಲಿಸಿದ್ದು, “ಎಲ್ಲರಿಗೂ ನಿಯಮ (Rules) ಒಂದೇ ಆಗಿರಬೇಕು” ಎಂಬ ಕಾಮೆಂಟ್‌ಗಳು ಹರಿದುಬಂದಿವೆ.

RRB : ರೈಲ್ವೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 5,810 ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ.!
ಪೊಲೀಸರ ಸ್ಪಷ್ಟನೆ : ಇಬ್ಬರ ಮೇಲೂ ಕ್ರಮ :

ಘಟನೆಯ ಕುರಿತು ಪ್ರತಿಕ್ರಿಯಿಸಿದ ಥಾಣೆ ಪೊಲೀಸರು, “ವಿಡಿಯೋದಲ್ಲಿ ತೋರಿಸಲಾದ ಇಬ್ಬರ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೂ ನಿಯಮ (Rules) ಉಲ್ಲಂಘನೆಗಾಗಿ ರೂ. 2000 ದಂಡ ವಿಧಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಅವರು ಮುಂದೆ, “ಈ ವಿಡಿಯೋ ಸ್ವಲ್ಪ ಮಿಸ್‌ಲೀಡಿಂಗ್ ಆಗಿದೆ. ವಿದ್ಯಾರ್ಥಿಯು ಸಹ ನಿಯಮ (Rules) ಉಲ್ಲಂಘನೆ ಮಾಡಿದ ಕಾರಣ, ಇಬ್ಬರ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಂಚಾರ ನಿಯಮ ಪಾಲನೆಗೆ ಸಹಕರಿಸಬೇಕು,” ಎಂದು ಟ್ವಿಟ್ಟರ್ (X) ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!
ನೆಟ್ಟಿಗರ ಪ್ರತಿಕ್ರಿಯೆ :

ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಅನೇಕರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. “ಪೊಲೀಸರಿಗೂ ರೂಲ್ಸ್ ಒಂದೇ ಆಗಿರಬೇಕು” ಎಂಬ ಅಭಿಪ್ರಾಯ ಹಂಚಿಕೊಂಡಿರುವರು. ಮತ್ತೊಬ್ಬರು “ಮೈಮುರಿದು ದುಡಿದ ವಿದ್ಯಾರ್ಥಿಯ ಧೈರ್ಯ ಪ್ರಶಂಸನೀಯ” ಎಂದು ಹೇಳಿದ್ದಾರೆ.

 ‌ಟ್ರಾಫಿಕ್‌ ನಿಯಮ (Rules) ಮುರಿದ ಪೊಲೀಸ್ ವಿಡಿಯೋ :

 

View this post on Instagram

 

A post shared by Mews.in (@mewsinsta)


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ :

https://twitter.com/i/status/1982712167918182539