Home Blog Page 22

ಭಾರತದಲ್ಲಿ CNAP ವ್ಯವಸ್ಥೆ ಜಾರಿ : ಕರೆ ಬಂದಾಗ ಮೊದಲು ಆಧಾರ್ ಹೆಸರು ತೋರಿಸುತ್ತೆ.

0

ಜನಸ್ಪಂದನ ನ್ಯೂಸ್‌, ನವದೆಹಲಿ : ಭಾರತದಲ್ಲಿ ಸ್ಕ್ಯಾಮ್ ಕರೆಗಳು, ನಕಲಿ ಗುರುತುಗಳು ಮತ್ತು ಸ್ಪ್ಯಾಮ್ ಸಂಖ್ಯೆಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಿಗೆ ಅತೀವ ಕಷ್ಟಕರವಾಗಿದೆ. ಈ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರವು CNAP (ಕಾಲಿಂಗ್ ನೇಮ್ ಪ್ರೆಸೆಂಟೇಶನ್) ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಪ್ರಾಥಮಿಕ ಹಂತದಲ್ಲಿ, ಈ ವ್ಯವಸ್ಥೆ ದೇಶದ ಕೆಲವು ಭಾಗಗಳಲ್ಲಿ ಲಭ್ಯವಾಗಿದೆ.

CNAP ಅಂದರೇನು?

CNAP ಎಂದರೆ “ಕರೆ ಮಾಡುವ ವ್ಯಕ್ತಿಯ ಹೆಸರಿನ ಪ್ರಸ್ತುತಿ”. ಇದರ ಮೂಲಕ, ಯಾರಾದರೂ ನಿಮಗೆ ಕರೆ ಮಾಡಿದಾಗ ಮೊದಲು ಆಧಾನ್‌ನಲ್ಲಿ ನೋಂದಾಯಿತ ನಿಜವಾದ ಹೆಸರು ನಿಮ್ಮ ಫೋನ್ ಪರದೆಯ ಮೇಲೆ ತೋರಿಸಲಾಗುತ್ತದೆ. ನಂತರ ನಿಮ್ಮ ಫೋನ್‌ನಲ್ಲಿ ನೀವು ಉಳಿಸಿದ (Save ಮಾಡಿದ) ಸಂಪರ್ಕ ಹೆಸರು 1-2 ಸೆಕೆಂಡುಗಳ ನಂತರ ಕಾಣಿಸುತ್ತದೆ.

ಇದನ್ನು ಓದಿ : ಚಳಿಗಾಲದಲ್ಲಿ ಒಡೆಯುವ Heels ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ.!

ಉದಾಹರಣೆ :
ನೀವು ನಿಮ್ಮ ಸಹೋದರನನ್ನು “ಬ್ರದರ್” ಎಂದು ಉಳಿಸಿದ್ದೀರಿ (Save ಮಾಡಿದ್ದೀರಿ) ಎಂದು ಊಹಿಸೋಣ. ಈ ಹೊಸ ವ್ಯವಸ್ಥೆಯಲ್ಲಿ, ಕರೆ ಬಂದಾಗ ಮೊದಲು ತೋರಿಸುತ್ತದೆ,

  • ಆಧಾರ್ ಹೆಸರು : ಸುರೇಶ್ ಕುಮಾರ್.
  • ನಂತರ, ಸಂಪರ್ಕ ಹೆಸರು : ಬ್ರದರ್.

ಹೀಗಾಗಿ, ನಕಲಿ, ಸ್ಪ್ಯಾಮ್ ಅಥವಾ ವಂಚನೆಯ ಕರೆಗಳನ್ನು ತಕ್ಷಣ ಗುರುತಿಸಬಹುದು.

CNAP ವ್ಯವಸ್ಥೆಯ ಪ್ರಮುಖ ಪ್ರಯೋಜನಗಳು :
  1. ಸ್ಕ್ಯಾಮ್ ಹಾಗೂ ನಕಲಿ ಕರೆಗಳ ವಿರುದ್ಧ ಪರಿಣಾಮಕಾರಿ ಕ್ರಮ : ನಕಲಿ ಹೆಸರು ಬಳಸಿ ಕರೆ ಮಾಡುವವರು ತಕ್ಷಣ ಗುರುತಿಸಲಾಗುತ್ತಿದ್ದು, ವಂಚನೆ ಕಡಿಮೆಯಾಗುತ್ತದೆ.
  2. ಸೈಬರ್ ಮತ್ತು ಪೊಲೀಸ್ ಟ್ರ್ಯಾಕಿಂಗ್ ಸುಲಭ : ನಿಜವಾದ ಹೆಸರು ಡೇಟಾಬೇಸ್‌ನಲ್ಲಿ ದಾಖಲಾಗಿರುವುದರಿಂದ, ಕಾನೂನು ಮತ್ತು ತನಿಖೆ ತಂಡಗಳಿಗೆ ಸಹಾಯ.
  3. ಜಾನಪದ ಜನರಿಗೂ ಉಪಯುಕ್ತ : ಹಿರಿಯ ನಾಗರಿಕರು, ಅಲ್ಪ ತಂತ್ರಜ್ಞಾನ ಪರಿಚಯವಿರುವವರು ಸುಲಭವಾಗಿ ನಕಲಿ ಕರೆಗಳನ್ನು ಗುರುತಿಸಬಹುದು.
  4. Truecaller ಅಥವಾ ಇತರ ಆಪ್ಸ್ ಅವಶ್ಯಕತೆ ಇಲ್ಲ : ನೇರವಾಗಿ ಸರ್ಕಾರಿ ಡೇಟಾಬೇಸ್‌ನಿಂದ ಹೆಸರು ದೊರಕುತ್ತದೆ.
  5. ಸಮಯ-ಸಂವೇದಿ ಮಾಹಿತಿ : ಕರೆ ಸ್ವೀಕರಿಸುವ ಮೊದಲು ಕರೆ ಮಾಡುವವರ ನಿಜವಾದ ಗುರುತನ್ನು ತಿಳಿಯಬಹುದು, ಭದ್ರತೆ ಹೆಚ್ಚಾಗುತ್ತದೆ.
ಇದನ್ನು ಓದಿ : ನಿಮ್ಮ ಮಕ್ಕಳಿಗೆ ಮೊಬೈಲ್ ಗೀಳಿದೆಯೇ : ಈ ತಾಯಿಯ Technique ನೋಡಿ.!
ಪ್ರಮುಖ ವಿಚಾರಗಳು :
  • ಜನರು ತಮ್ಮ ಫೋನ್‌ನಲ್ಲಿ ಉಳಿಸಿದ ಹೆಸರು ಅಥವಾ nickname ಮೊದಲು ಪ್ರದರ್ಶಿಸಲಾಗುವುದಿಲ್ಲ; ಆಧಾರ್ ಹೆಸರು ಮುಂಚಿತವಾಗಿ ತೋರಿಸಲಾಗುತ್ತದೆ.
  • ಸ್ಪ್ಯಾಮ್, ನಕಲಿ ಗುರುತು ಬಳಸಿ ಕರೆ ಮಾಡುವವರು ತಮ್ಮ ಪರಿಚಯ ಮರೆಮಾಡಲು ಸಾಧ್ಯವಿಲ್ಲ.
  • CNAP ವ್ಯವಸ್ಥೆಯು ಬ್ಯಾಂಕಿಂಗ್, ವೈದ್ಯಕೀಯ, ಸರ್ಕಾರಿ ಸೇವೆ ಮತ್ತು ದಿನನಿತ್ಯ ಸಂಪರ್ಕಗಳ ಸುರಕ್ಷತೆಯನ್ನು ಹೆಚ್ಚಿಸುತ್ತದೆ.

ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ : ಜನರು ತಮ್ಮ ಕರೆ ಸ್ವೀಕರಿಸುವ ಮೊದಲು, ಕರೆ ಮಾಡುವ ವ್ಯಕ್ತಿಯ ನಿಜವಾದ ಗುರುತನ್ನು ತಿಳಿದುಕೊಳ್ಳಬೇಕು, ಮತ್ತು ಸ್ಪ್ಯಾಮ್ ಅಥವಾ ವಂಚನೆಯ ಸಂಭ್ರಮವನ್ನು ತಡೆಯಬೇಕು.


Disclaimer : ಈ ಲೇಖನವು ಸಾರ್ವಜನಿಕ ಮೂಲಗಳ ಮಾಹಿತಿಯ ಆಧಾರದ ಮೇಲೆ ತಯಾರಿಸಲಾಗಿದೆ. ಯಾವುದೇ ತಾಂತ್ರಿಕ ಅಥವಾ ಕಾನೂನು ಸಲಹೆಗಾಗಿ ಅಧಿಕೃತ ಮೂಲಗಳನ್ನು ಸಂಪರ್ಕಿಸಬೇಕು.


IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

ib mts recruitment-2025 online application

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗುಪ್ತಚರ ಬ್ಯೂರೋ (IB) ನಲ್ಲಿ ಉದ್ಯೋಗದ ಕನಸು ಕಾಣುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಗೃಹ ಸಚಿವಾಲಯವು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಬಹುದು.

ಇದನ್ನು ಓದಿ : KVS & NVS ನಲ್ಲಿ 14,937 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ.!
IB ವಿದ್ಯಾರ್ಹತೆಗಳು :
  • ಕನಿಷ್ಠ ಅರ್ಹತೆ: 10ನೇ ತರಗತಿ ಪಾಸ್.
ವಯೋಮಿತಿ :
  • ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ.
  • ವಯಸ್ಸು ಲೆಕ್ಕಹಾಕುವ ದಿನಾಂಕ : ಡಿಸೆಂಬರ್ 14, 2025.
ವಯೋಮಿತಿ ಸಡಿಲಿಕೆ :
  • ಮೀಸಲು ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಅರ್ಜಿಯ ಶುಲ್ಕ :
  • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ : ರೂ.650/- (ಪ್ರಕ್ರಿಯಾ ಶುಲ್ಕ ರೂ.550 + ಪರೀಕ್ಷಾ ಶುಲ್ಕ ರೂ.100)
  • ಎಸ್‌ಸಿ, ಎಸ್‌ಟಿ, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರು : ರೂ.550/- (ಪರೀಕ್ಷಾ ಶುಲ್ಕ ಮನ್ನಾ)
ಇದನ್ನು ಓದಿ : ಬೆಂಗಳೂರು Water Board ದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಆಹ್ವಾನ.
IB ಪ್ರಮುಖ ದಿನಾಂಕ :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ನವೆಂಬರ್ 22, 2025.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಡಿಸೆಂಬರ್ 14, 2025.
IB ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ
  2. “Recruitment” ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ‘To Register’ ಆಯ್ಕೆ ಮಾಡಿ ಹೊಸ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ
  4. Already Registered ನಲ್ಲಿ ಲಾಗಿನ್ ಮಾಡಿ
  5. ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಫಾರ್ಮ್ ಸಲ್ಲಿಸಿ
  6. ಶುಲ್ಕ ಪಾವತಿಸಿ, ಪಾವತಿ ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ

ಈ ನೇಮಕಾತಿ ಕೇಂದ್ರ ಭದ್ರತಾ ಸಂಸ್ಥೆಗಳಲ್ಲಿ ವೃತ್ತಿಜೀವನವನ್ನು ಬಯಸುವ ಹತ್ತನೇ ತರಗತಿ ಪಾಸ್ ಅಭ್ಯರ್ಥಿಗಳಗಾಗಿ ಅತ್ಯುತ್ತಮ ಅವಕಾಶವಾಗಿದೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Miss Universe – 2025 : ಕ್ಯಾಟ್‌ವಾಕ್‌ ವೇಳೆ ಕುಸಿದು ಬಿದ್ದ ಸುಂದರಿ ; ವಿಡಿಯೋ ವೈರಲ್‌

0

ಜನಸ್ಪಂದನ ನ್ಯೂಸ್‌, ಬ್ಯಾಂಕಾಕ್‌ : ಬ್ಯಾಂಕಾಕ್‌ನ ಪಾಕ್ ಕ್ರೆಟ್‌ನಲ್ಲಿ ನಡೆದ Miss Universe – 2025 ಪ್ರಾಥಮಿಕ ಸ್ಪರ್ಧೆಯ ವೇಳೆ ಜಮೈಕಾದ ಪ್ರತಿನಿಧಿ ಹೆನ್ರಿ ವೇದಿಕೆ ಮೇಲೆ ಕುಸಿದು ಬಿದ್ದಿದ್ದಾರೆ. ಕ್ಯಾಟ್‌ವಾಕ್ ವೇಳೆ ನಡೆದ ಈ ಘಟನೆ ವಿಡಿಯೋ ವೈರಲ್ ಆಗಿದ್ದು, ಪ್ರೇಕ್ಷಕರಲ್ಲಿ ಆತಂಕ ಮೂಡಿಸಿದೆ

ಈ ವರ್ಷ ಮಿಸ್ ಯೂನಿವರ್ಸ್ (Miss Universe) ಸ್ಪರ್ಧೆಗೆ ತಯಾರಿ ಮಾಡಿಕೊಂಡು ಬಂದ 28 ವರ್ಷದ ಹೆನ್ರಿ, ನಿಲುವಂಗಿ ವಿಭಾಗದಲ್ಲಿ ಕಿತ್ತಳೆ ಬಣ್ಣದ ನಿಲುವಂಗಿಯನ್ನು ಧರಿಸಿ ಆತ್ಮವಿಶ್ವಾಸದಿಂದ ವೇದಿಕೆಯಾದ್ಯಂತ ಸಾಗುತ್ತಿದ್ದಾಗ, ಅಕಸ್ಮಾತ್ ವೇದಿಕೆಯ ಅಂಚಿಗೆ ಕಾಲಿಟ್ಟು ಬಿದ್ದಿದ್ದಾರೆ.

ಹೀಲ್ಸ್ ಧರಿಸಿರುವ ಕಾರಣ ಮತ್ತು ವೇದಿಕೆಯ ಅಂಚಿನ ಬಗ್ಗೆ ಗಮನವಿಲ್ಲದಿರುವುದರಿಂದ ಈ ಅಪಘಾತ ಸಂಭವಿಸಿದೆ.‌

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಪ್ರೇಕ್ಷಕರು ತಕ್ಷಣವೇ ಧಾವಿಸಿ ಸಹಾಯ ಮಾಡಿದರೂ, ಮಿಸ್ ಯೂನಿವರ್ಸ್ (Miss Universe) ಸಂಸ್ಥೆಯ ಅಧ್ಯಕ್ಷ ರೌಲ್ ರೋಚಾ ಮತ್ತು ಥೈಲ್ಯಾಂಡ್ ನಿರ್ದೇಶಕ ನವಾತ್ ಇಟ್ಸರಾಗಗ್ರಿಸಿಲ್ ಅವರು ಹೆನ್ರಿಯನ್ನು ಸ್ಥಳದಿಂದ ಕರೆದುಕೊಂಡು ಹೋದರು.

ಅವರು ತಕ್ಷಣ ಹಾಸ್ಪಿಟಲ್‌ಗೆ ದಾಖಲಾಗಿದ್ದು, ತೀವ್ರ ನಿಗಾ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಾಥಮಿಕ ವರದಿಯ ಪ್ರಕಾರ, ಹೆನ್ರಿಯ ಏಟು ಹೆಚ್ಚಾಗಿದ್ದು, ಅವರು ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಅನುಶ್ಚಿತವಾಗಿಲ್ಲ.

ಜಮೈಕಾದ ಹೆನ್ರಿ ಕಿರೀಟವನ್ನು ಅಲಂಕರಿಸಿದ ಮಿಸ್ ಯೂನಿವರ್ಸ್ (Miss Universe) 2025 ಪ್ರತಿನಿಧಿಯಾಗಿದ್ದು, ತಮ್ಮ ಸೀ ನೌ ಫೌಂಡೇಶನ್ ಮೂಲಕ ದೃಷ್ಟಿಹೀನ ಸಮುದಾಯಗಳ ಪರವಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಅವರು ಸಂಗೀತ ಮತ್ತು ಪಿಯಾನೋ ಕ್ಷೇತ್ರದಲ್ಲಿಯೂ ಪರಿಣತಿ ಹೊಂದಿದ್ದಾರೆ.

ಇದನ್ನು ಓದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಈ ಘಟನೆಯಿಂದ ಮಿಸ್ ಯೂನಿವರ್ಸ್ 2025 ಫೈನಲ್ ಸ್ಪರ್ಧೆಯ ಅಂತಿಮ ಪರ್ವದಲ್ಲಿ ಅವರ ಭಾಗವಹಿಸುವಿಕೆ ಇನ್ನೂ ಅನುಶ್ಚಿತವಾಗಿದೆ. Miss Universe ಸ್ಪರ್ಧಾ ಆಯೋಜಕರು ಮತ್ತು ವೈದ್ಯಕೀಯ ಸಿಬ್ಬಂದಿ ಅವರ ಸುರಕ್ಷತೆಯನ್ನು ಹೆಚ್ಚುವರಿ ನಿಗಾ ಹಾಕಿದ್ದಾರೆ.

ವಿಡಿಯೋ :


Disclaimer : ಈ ಲೇಖನವು ಸಾರ್ವಜನಿಕ ಮೂಲಗಳ ಸುದ್ದಿಯ ಆಧಾರದ ಮೇಲೆ ತಯಾರಿಸಲಾಗಿದೆ. ಯಾವುದೇ ಮಾಹಿತಿ ವೈದ್ಯಕೀಯ ಅಥವಾ ಕಾನೂನು ಸಲಹೆಯಾಗಿ ಪರಿಗಣಿಸಬಾರದು.


Wedding ರಾತ್ರಿ ಸಂಭ್ರಮ : ಬೆಳಗ್ಗೆ ಶಾಕ್ ; ವಧು ಮಂಟಪದಿಂದ ಪರಾರಿ!

bride runaway after wedding

ಜನಸ್ಪಂದನ ನ್ಯೂಸ್‌, ಬಾರಾಬಂಕಿ (ಉ.ಪ್ರ) : ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದ ಮದುವೆ (Wedding) ಯಲ್ಲಿ ಎಲ್ಲರನ್ನೂ ಬೆಚ್ಚಿಬೀಳಿಸುವಂತಹ ಘಟನೆಯೊಂದು ಸಂಭವಿಸಿದೆ.

ಮದುವೆಯ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡ ಕೆಲವೇ ಗಂಟೆಗಳಲ್ಲಿ ವಧುವು ಇದ್ದಕ್ಕಿದ್ದಂತೆ  ಮಂಟಪದಿಂದ ಪರಾರಿ ಆಗಿದ್ದು, ಈ ಹಿನ್ನಲೆಯಲ್ಲಿ ಆಕ್ರೋಶದಿಂದ ವರನ ಕುಟುಂಬವು ವಧುವಿನ ಮನೆಯರ ವಿರುದ್ಧ ಪೊಲೀಸರಿಗೆ ದೂರು ನೀಡಿದೆ.

ಮೂರು ತಿಂಗಳ ಹಿಂದೆ ಪಲ್ಲವಿ ಮತ್ತು ಸುನಿಲ್ ಕುಮಾರ್ ಗೌತಮ್ ಅವರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 18ರ ರಾತ್ರಿ, ವರನ ಕಡೆಯ ಸುಮಾರು 90 ಅತಿಥಿಗಳೊಂದಿಗೆ ದಿಬ್ಬಣ ಬಾರಾಬಂಕಿ ಮಂಗಳವಾರ (ನ.18) ತಲುಪಿತ್ತು.

ಇದನ್ನು ಓದಿ : Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಎಲ್ಲಾ ಧಾರ್ಮಿಕ ವಿಧಿಗಳು, ಹೂಮಾಲೆ ವಿನಿಮಯ ಮತ್ತು ಕನ್ಯಾದಾನ ಸೇರಿದಂತೆ ಸಂಪೂರ್ಣ ಸಂಭ್ರಮಾತ್ಮಕವಾಗಿ ತಡರಾತ್ರಿಯಲ್ಲಿ ವಿವಾಹ (Wedding) ವು ಶಾಸ್ತ್ರೋಕ್ತವಾಗಿ ನಡೆಯಿತು. ಈ ವೇಳೆ ವಧು – ವರ ವರ್ಮಾಲಾ ಸಮಾರಂಭದಲ್ಲಿ ಒಟ್ಟಿಗೆ ಡ್ಯಾನ್ಸ್‌ ಮಾಡಿದ್ದಾರೆ.

ಮಾರನೇ ದಿನ ಬುಧವಾರ ಮುಂಜಾನೆ ಆರತಕ್ಷತೆ (ವಿದಾಯ) ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭವಾಗುತ್ತಿದ್ದಂತೆಯೇ, ವಧು ಪಲ್ಲವಿ ತನ್ನ ಕೊಠಡಿಯಲ್ಲಿ ಕಾಣಿಸಿಕೊಳ್ಳದಿರುವುದು ಮನೆಯವರಿಗೆ ಕಂಡುಬಂದಿದೆ.

ಪ್ರಾರಂಭದಲ್ಲಿ ಸಮೀಪದಲ್ಲೇ ಇರುವಳೇನೋ ಎಂದು ಊಹಿಸಿದ ಕುಟುಂಬಸ್ಥರು, ಹಲವಾರು ಗಂಟೆಗಳ ಹುಡುಕಾಟ ನಡೆಸಿದರೂ, ಪಲ್ಲವಿ ಎಲ್ಲೂ ಪತ್ತೆಯಾಗಲಿಲ್ಲ. ಮಧ್ಯಾಹ್ನಕ್ಕೆ ವಧು ಪರಾರಿ ಆಗಿರುವುದು ಖಚಿತವಾಗಿ, ಪರಿಸ್ಥಿತಿ ಗಂಭೀರಗೊಂಡಿದೆ.

ಇದನ್ನು ಓದಿ : “ಪಾರ್ಕಿಂಗ್‌ನಲ್ಲಿ ನಿಂತ Car ಮೇಲೆ ಶಕ್ತಿ ಪ್ರದರ್ಶಿಸಿದ ನಾಯಿ ; ವೈರಲ್ ವಿಡಿಯೋ ನೋಡಿ!”

ವರನ ಕುಟುಂಬದವರು, ಪಲ್ಲವಿ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿರಬಹುದು ಎಂದು ಶಂಕಿಸಿದ್ದಾರೆ. ಮದುವೆ (Wedding) ಯಲ್ಲಿದ್ದ ಗದ್ದಲ ಮತ್ತು ಗದಲವನ್ನು ಬಳಸಿಕೊಂಡು, ಮದುವೆ (Wedding) ಯ ರಾತ್ರಿಯಲ್ಲೇ ಪರಾರಿಯಾಗಿರಬಹುದೆಂದು ಪೊಲೀಸರು ಪ್ರಾಥಮಿಕ ಮಾಹಿತಿ ಆಧಾರದಲ್ಲಿ ಶಂಕಿಸುತ್ತಿದ್ದಾರೆ.

ಇತ್ತ, ವಧುವಿಲ್ಲದೆ ಮದುವೆಯಾಗದೇ  ಮರಳಬೇಕಾದ ವರನ ಕುಟುಂಬದವರು ಗೌರವ ಹಾನಿಯಾಗಿದೆ ಎಂದು ಆರೋಪಿಸಿ ವಧು ಕುಟುಂಬದ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿ, ಪಲ್ಲವಿಯ ಮೊಬೈಲ್ ಫೋನ್‌ ಲೊಕೇಶನ್‌, ಸಿಸಿಟಿವಿ ದೃಶ್ಯಗಳು ಹಾಗೂ ಸಾಧ್ಯವಾದ ಸಂಚಾರ ಮಾರ್ಗಗಳನ್ನು ಪರಿಶೀಲಿಸುವ ಕಾರ್ಯ ಆರಂಭಿಸಿದ್ದಾರೆ. ಶೀಘ್ರದಲ್ಲೇ ಪತ್ತೆ ಕಾರ್ಯ ಪೂರ್ಣಗೊಳ್ಳಲಿದ್ದು, ವಧು ಪತ್ತೆಯಾದಂತೆ ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ.


Disclaimer :

ಈ ಲೇಖನ ಸುದ್ದಿಮೂಲಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದ್ದು, ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧದ ಆರೋಪಗಳನ್ನು ದೃಢಪಡಿಸುವ ಉದ್ದೇಶ ಹೊಂದಿಲ್ಲ. ಕಾನೂನು ವಿಚಾರಣೆ ಮತ್ತು ತನಿಖೆಯ ಅಂತಿಮ ಫಲಿತಾಂಶಕ್ಕೆ ಗೌರವ ಸೂಚಿಸಲಾಗುತ್ತದೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Wedding ರಾತ್ರಿ ಸಂಭ್ರಮ : ಬೆಳಗ್ಗೆ ಶಾಕ್ ; ವಧು ಮಂಟಪದಿಂದ ಪರಾರಿ!

0

ಜನಸ್ಪಂದನ ನ್ಯೂಸ್‌, ಬಾರಾಬಂಕಿ (ಉ.ಪ್ರ) : ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದ ಮದುವೆ (Wedding) ಯಲ್ಲಿ ಎಲ್ಲರನ್ನೂ ಬೆಚ್ಚಿಬೀಳಿಸುವಂತಹ ಘಟನೆಯೊಂದು ಸಂಭವಿಸಿದೆ.

ಮದುವೆಯ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡ ಕೆಲವೇ ಗಂಟೆಗಳಲ್ಲಿ ವಧುವು ಇದ್ದಕ್ಕಿದ್ದಂತೆ  ಮಂಟಪದಿಂದ ಪರಾರಿ ಆಗಿದ್ದು, ಈ ಹಿನ್ನಲೆಯಲ್ಲಿ ಆಕ್ರೋಶದಿಂದ ವರನ ಕುಟುಂಬವು ವಧುವಿನ ಮನೆಯರ ವಿರುದ್ಧ ಪೊಲೀಸರಿಗೆ ದೂರು ನೀಡಿದೆ.

ಮೂರು ತಿಂಗಳ ಹಿಂದೆ ಪಲ್ಲವಿ ಮತ್ತು ಸುನಿಲ್ ಕುಮಾರ್ ಗೌತಮ್ ಅವರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 18ರ ರಾತ್ರಿ, ವರನ ಕಡೆಯ ಸುಮಾರು 90 ಅತಿಥಿಗಳೊಂದಿಗೆ ದಿಬ್ಬಣ ಬಾರಾಬಂಕಿ ಮಂಗಳವಾರ (ನ.18) ತಲುಪಿತ್ತು.

ಇದನ್ನು ಓದಿ : Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಎಲ್ಲಾ ಧಾರ್ಮಿಕ ವಿಧಿಗಳು, ಹೂಮಾಲೆ ವಿನಿಮಯ ಮತ್ತು ಕನ್ಯಾದಾನ ಸೇರಿದಂತೆ ಸಂಪೂರ್ಣ ಸಂಭ್ರಮಾತ್ಮಕವಾಗಿ ತಡರಾತ್ರಿಯಲ್ಲಿ ವಿವಾಹ (Wedding) ವು ಶಾಸ್ತ್ರೋಕ್ತವಾಗಿ ನಡೆಯಿತು. ಈ ವೇಳೆ ವಧು – ವರ ವರ್ಮಾಲಾ ಸಮಾರಂಭದಲ್ಲಿ ಒಟ್ಟಿಗೆ ಡ್ಯಾನ್ಸ್‌ ಮಾಡಿದ್ದಾರೆ.

ಮಾರನೇ ದಿನ ಬುಧವಾರ ಮುಂಜಾನೆ ಆರತಕ್ಷತೆ (ವಿದಾಯ) ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭವಾಗುತ್ತಿದ್ದಂತೆಯೇ, ವಧು ಪಲ್ಲವಿ ತನ್ನ ಕೊಠಡಿಯಲ್ಲಿ ಕಾಣಿಸಿಕೊಳ್ಳದಿರುವುದು ಮನೆಯವರಿಗೆ ಕಂಡುಬಂದಿದೆ.

ಪ್ರಾರಂಭದಲ್ಲಿ ಸಮೀಪದಲ್ಲೇ ಇರುವಳೇನೋ ಎಂದು ಊಹಿಸಿದ ಕುಟುಂಬಸ್ಥರು, ಹಲವಾರು ಗಂಟೆಗಳ ಹುಡುಕಾಟ ನಡೆಸಿದರೂ, ಪಲ್ಲವಿ ಎಲ್ಲೂ ಪತ್ತೆಯಾಗಲಿಲ್ಲ. ಮಧ್ಯಾಹ್ನಕ್ಕೆ ವಧು ಪರಾರಿ ಆಗಿರುವುದು ಖಚಿತವಾಗಿ, ಪರಿಸ್ಥಿತಿ ಗಂಭೀರಗೊಂಡಿದೆ.

ಇದನ್ನು ಓದಿ : “ಪಾರ್ಕಿಂಗ್‌ನಲ್ಲಿ ನಿಂತ Car ಮೇಲೆ ಶಕ್ತಿ ಪ್ರದರ್ಶಿಸಿದ ನಾಯಿ ; ವೈರಲ್ ವಿಡಿಯೋ ನೋಡಿ!”

ವರನ ಕುಟುಂಬದವರು, ಪಲ್ಲವಿ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿರಬಹುದು ಎಂದು ಶಂಕಿಸಿದ್ದಾರೆ. ಮದುವೆ (Wedding) ಯಲ್ಲಿದ್ದ ಗದ್ದಲ ಮತ್ತು ಗದಲವನ್ನು ಬಳಸಿಕೊಂಡು, ಮದುವೆ (Wedding) ಯ ರಾತ್ರಿಯಲ್ಲೇ ಪರಾರಿಯಾಗಿರಬಹುದೆಂದು ಪೊಲೀಸರು ಪ್ರಾಥಮಿಕ ಮಾಹಿತಿ ಆಧಾರದಲ್ಲಿ ಶಂಕಿಸುತ್ತಿದ್ದಾರೆ.

ಇತ್ತ, ವಧುವಿಲ್ಲದೆ ಮದುವೆಯಾಗದೇ  ಮರಳಬೇಕಾದ ವರನ ಕುಟುಂಬದವರು ಗೌರವ ಹಾನಿಯಾಗಿದೆ ಎಂದು ಆರೋಪಿಸಿ ವಧು ಕುಟುಂಬದ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿ, ಪಲ್ಲವಿಯ ಮೊಬೈಲ್ ಫೋನ್‌ ಲೊಕೇಶನ್‌, ಸಿಸಿಟಿವಿ ದೃಶ್ಯಗಳು ಹಾಗೂ ಸಾಧ್ಯವಾದ ಸಂಚಾರ ಮಾರ್ಗಗಳನ್ನು ಪರಿಶೀಲಿಸುವ ಕಾರ್ಯ ಆರಂಭಿಸಿದ್ದಾರೆ. ಶೀಘ್ರದಲ್ಲೇ ಪತ್ತೆ ಕಾರ್ಯ ಪೂರ್ಣಗೊಳ್ಳಲಿದ್ದು, ವಧು ಪತ್ತೆಯಾದಂತೆ ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ.


Disclaimer :

ಈ ಲೇಖನ ಸುದ್ದಿಮೂಲಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದ್ದು, ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧದ ಆರೋಪಗಳನ್ನು ದೃಢಪಡಿಸುವ ಉದ್ದೇಶ ಹೊಂದಿಲ್ಲ. ಕಾನೂನು ವಿಚಾರಣೆ ಮತ್ತು ತನಿಖೆಯ ಅಂತಿಮ ಫಲಿತಾಂಶಕ್ಕೆ ಗೌರವ ಸೂಚಿಸಲಾಗುತ್ತದೆ.


ಪತಿಯ ಎರಡನೇ Marriage ವೇಳೆ ಮೊದಲ ಪತ್ನಿ ಎಂಟ್ರಿ; ಮುಂದೆನಾಯ್ತು ವಿಡಿಯೋ ನೋಡಿ.

first-wife-enters-husband-second marriage video

ಜನಸ್ಪಂದನ ನ್ಯೂಸ್‌, ಬಸ್ತಿ (ಉತ್ತರ ಪ್ರದೇಶ) : ಬಸ್ತಿ ಜಿಲ್ಲೆಯ ಪೈಕೌಲಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ, ವ್ಯಕ್ತಿಯೋರ್ವ ಎರಡನೇ ಮದುವೆ (Marriage) ಮಾಡಿಕೊಳ್ಳಲು ಹೊರಟ ವೇಳೆ ಮೊದಲ ಪತ್ನಿ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾಳೆ.

ಹೀಗೆ ಪೊಲೀಸ್ ಜತೆಗೆ ಮೊದಲ ಪತ್ನಿ (Marriage) ಮಂಟಪಕ್ಕೆ ಎಂಟ್ರಿ ನೀಡುತ್ತಿರುವ ಈ ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ದೈನಿಕ್ ಭಾಸ್ಕರ್‌ನಲ್ಲಿ ವರದಿಯಾಗಿದೆ.

ವಿನಯ್ ಅಂಗದ್ ಶರ್ಮಾ ಪೈಕೌಲಿಯಾ ಗ್ರಾಮದ ಯುವತಿಯೊಂದಿಗೆ ಮದುವೆ (Marriage) ಯಾಗಲು ಮುಂದಾಗಿದ್ದಾಗ, ಮೊದಲ ಪತ್ನಿ ರೇಷ್ಮಾ ಪೊಲೀಸರಿಗೆ ಜೊತೆಯಾಗಿಯೇ ಮಂಟಪಕ್ಕೆ ಬಂದಿದ್ದಾಳೆ. ನ.17ರ ರಾತ್ರಿ 11.30ರ ವೇಳೆಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ ಮೊದಲ ಪತ್ನಿಯ ಆಗಮನದಿಂದ ಹೈಡ್ರಾಮಾ ನಡೆದಿದೆ.

ಇದನ್ನು ಓದಿ : ಕರ್ನಾಟಕದ ಈ 4 Railway ನಿಲ್ದಾಣಗಳಿಗೆ ಹೊಸ ಹೆಸರು ; ನಿಮ್ಮ ನಿಲ್ದಾಣದ ಹೆಸರೇನು?

ಮೊದಲ ಪತ್ನಿ ಜೀವಂತ ಇರುವಾಗಲೇ ಇನ್ನೊಂದು ಮದುವೆ (Marriage) ಯಾಕೆ ಮಾಡಿಕೊಳ್ಳುತ್ತಿರುವೆ ಎಂದು ಕೇಳಿದ್ದಾರೆ.
ರೇಷ್ಮಾ, ತನ್ನ ಹಿನ್ನಲೆ ಹಿಸ್ಟರಿಯನ್ನು ಪ್ರಸ್ತಾಪಿಸಿ, “ನಾನು ಜೀವಂತ ಇರುವಾಗ ಮತ್ತೊಬ್ಬರೊಂದಿಗೆ ಮದುವೆ (Marriage) ಮಾಡುವುದು ಹೇಗೆ ಸಾಧ್ಯ? ನನ್ನ ಬಳಿ ಇದಕ್ಕೆ ಬೇಕಾದ ಕಾನೂನು ಪುರಾವೆ ಇದೆ ಎಂದು ವಿನಯ್ ಶರ್ಮಾ ನನ್ನು ಪ್ರಶ್ನಿಸಿದ್ದಾಳೆ.

ವೈರಲ್ ವಿಡಿಯೋದಲ್ಲಿ ಮಂಟಪದಲ್ಲಿ ನಡೆದ ಈ ಘರ್ಷಣೆಯನ್ನು ಸ್ಪಷ್ಟವಾಗಿ ನೋಡಬಹುದು. ರೇಷ್ಮಾ ತನ್ನ ಫೋಟೋಗಳು ಮತ್ತು ಮದುವೆ ನೋಂದಣಿ ದಾಖಲೆಗಳನ್ನು ಪ್ರದರ್ಶಿಸಿ, “ನಾನು ಈ ವ್ಯಕ್ತಿಯೊಂದಿಗೆ ಮದುವೆಯಾಗಿದ್ದೆ, ನಮಗೆ ವಿಚ್ಛೇದನ ಕೂಡ ಆಗಿಲ್ಲ. ಇನ್ನು ನಾನು ಪತಿಗೆ ಬೇರೆ ಮದುವೆಗೆ ಒಪ್ಪಿಗೆ ಕೂಡ ನೀಡಿಲ್ಲ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ವಿನಯ್‌ನೊಂದಿಗೆ ಮದುವೆಯಾಗಲು ಹೊರಟ ವಧು ಮಂಟಪದಿಂದ ಎದ್ದು ಕೋಣೆಗೆ ಹೋಗಿದ್ದಾಳೆ. ಈ ವೇಳೆ ವಧುವಿನ ಮನೆಯವರು ಅವಳನ್ನು ಸಮಾಧಾನಪಡಿಸಿ, ಮದುವೆಯನ್ನು ರದ್ದುಗೊಳಿಸಿದ್ದಾರೆ.

ಇದನ್ನು ಓದಿ : “ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”
ಹಿನ್ನೆಲೆ :

ರೇಷ್ಮಾ ಮತ್ತು ವಿನಯ್ ನಡುವೆ  ಸುಮಾರು ಒಂಬತ್ತು ವರ್ಷಗಳ ಸಂಬಂಧವಿತ್ತು ಎಂದು ರೇಷ್ಮಾ ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ. ಇಬ್ಬರೂ 30 ಮಾರ್ಚ್ 2022 ರಂದು ನ್ಯಾಯಾಲಯದಲ್ಲಿ ವಿವಾಹ (Marriage) ವಾಗಿದೆ. ನಂತರ 8 ಡಿಸೆಂಬರ್ 2022 ರಂದು ಕುಟುಂಬದ ಸದಸ್ಯರ ಮುಂದೆ ಮದುವೆ ಆಚರಿಸಲಾಗಿದೆ.

ಎರಡು ವರ್ಷದ ನಂತರ ಇಬ್ಬರೂ ವಿಚ್ಛೇದನ ಅರ್ಜಿ ಹಾಕಿರುವಾಗ, ವಿನಯ್ ಎರಡನೇ ಮದುವೆಗೆ ಮುಂದಾಗಿದ್ದಾನೆ. ರೇಷ್ಮಾ ಆಭರಣಗಳೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಿ ಕಾನೂನು ನೋಟಿಸ್ ವಿನಯ್ ಕಳಿಸಿದ್ದಾನೆ. ಪ್ರಕರಣದ ವಿಚಾರಣೆ ಕುರಿತು ಈಗ ಪೊಲೀಸ್ ಮಧ್ಯಸ್ಥತೆ ನಡೆದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಇದೀಗ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Potato : ಹಸಿರು ಬಣ್ಣ ಅಥವಾ ಮೊಳಕೆ ಒಡೆದ ಆಲೂಗಡ್ಡೆ ಆರೋಗ್ಯಕ್ಕೆ ಗಂಭೀರ ಅಪಾಯ.

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಭಾರತೀಯ ಅಡುಗೆಗಳಲ್ಲಿ ಬಹಳಷ್ಟು ಉಪಯೋಗವಾಗುವ ಆಲೂಗಡ್ಡೆ (Potato) ಪೌಷ್ಟಿಕಾಂಶದಲ್ಲಿ ಶ್ರೀಮಂತವಾದರೂ, ತಜ್ಞರು ಕೆಲವು ಪ್ರಮುಖ ಎಚ್ಚರಿಕೆಗಳನ್ನು ನೀಡುತ್ತಿದ್ದಾರೆ.

ಮೊಳಕೆ ಒಡೆಯುವ ಅಥವಾ ಹಸಿರು ಬಣ್ಣ ಹೊತ್ತ ಆಲೂಗಡ್ಡೆ(Potato) ಯನ್ನು ಸೇವಿಸುವುದು ಆರೋಗ್ಯಕ್ಕೆ ಗಂಭೀರ ಅಪಾಯ ಉಂಟುಮಾಡಬಹುದು ಎಂದು ವೈದ್ಯರು ಸೂಚಿಸುತ್ತಿದ್ದಾರೆ.

ಆಲೂಗಡ್ಡೆಯಲ್ಲಿ ಸಹಜವಾಗಿ ಕೆಲವು ಗ್ಲೈಕೋಆಲ್ಕಲಾಯ್ಡ್‌ಗಳು (ಸೋಲನೈನ್ ಮತ್ತು ಚಾಕೋನೈನ್) ಇರಬಹುದು.

ಕಡಿಮೆ ಪ್ರಮಾಣದಲ್ಲಿ ಈ ವಿಷಕಾರಿ ಸಂಯುಕ್ತಗಳು ಅಪಾಯಕಾರಿಯಲ್ಲದಿದ್ದರೂ, ಮೊಳಕೆ ಒಡೆಯುವ ಅಥವಾ ಸಿಪ್ಪೆ ಹಸಿರಾಗುವ ಗಡ್ಡೆಯಲ್ಲಿ ಈ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತವೆ. ಹೆಚ್ಚಿನ ಬೆಳಕು, ತೇವಾಂಶ ಮತ್ತು ದೀರ್ಘಾವಧಿ ಸಂಗ್ರಹಣೆ ಕೂಡ ಇದನ್ನು ಹೆಚ್ಚಿಸುತ್ತದೆ.

ಅಪಾಯಗಳ ಲಕ್ಷಣಗಳು :
  • ವಾಂತಿ, ಅತಿಸಾರ, ಹೊಟ್ಟೆನೋವು
  • ತಲೆತಿರುಗು, ಜ್ವರ
  • ಹೃದಯ ಬಡಿತ ವೇಗವಾಗುವುದು

ಗರ್ಭಿಣಿಯರು ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿರುವವರು ಹೆಚ್ಚಿನ ಎಚ್ಚರಿಕೆ ತೆಗೆದುಕೊಳ್ಳಬೇಕು. ಗಂಭೀರ ಪರಿಸ್ಥಿತಿಯಲ್ಲಿ ತಕ್ಷಣ ವೈದ್ಯಕೀಯ ನೆರವು ಅವಶ್ಯಕವಾಗುತ್ತದೆ.

ಮೊಳಕೆ ಒಡೆಯುವ ಆಲೂಗಡ್ಡೆ (Potato) ಯ ಗುರುತುಗಳು :
  • ಸಿಪ್ಪೆಯ ಮೇಲೆ ಹಸಿರು ಬಣ್ಣ ಕಾಣುವುದು.
  • ಮೊಳಕೆಗಳು ಉಬ್ಬಿ ಬೆಳೆದಿರುವುದು.
  • ಗಡ್ಡೆಯ ಮೃದುತ್ವ.
  • ಕಹಿ ರುಚಿ.

ಇಂತಹ ಲಕ್ಷಣಗಳು ಕಂಡುಬಂದರೆ ಆಲೂಗಡ್ಡೆ (Potato) ಯನ್ನು ಕತ್ತರಿ ತೆಗೆದು ಬಳಸುವುದು ಸುರಕ್ಷಿತವಲ್ಲ, ವಿಷಕಾರಿ ಪದಾರ್ಥಗಳು ಗಡ್ಡೆಯ ಒಳಗೂ ಹರಡಿರುತ್ತವೆ.

ಆಲೂಗಡ್ಡೆ (Potato) ಶೇಖರಣೆ ಸಲಹೆಗಳು :
  • ತಂಪಾದ, ಒಣ ಮತ್ತು ಕತ್ತಲಿರುವ ಸ್ಥಳದಲ್ಲಿ ಇಡಬೇಕು.
  • ಫ್ರಿಜ್‌ನಲ್ಲಿ ನೇರವಾಗಿ ಇಡುವುದನ್ನು ತಪ್ಪಿಸಿ.
  • ಗಾಳಿ ಹರಿಯುವ ಪೇಪರ್ ಅಥವಾ ಬಟ್ಟೆ ಚೀಲಗಳಲ್ಲಿ ಇಡುವುದು ಉತ್ತಮ.
  • ಈರುಳ್ಳಿ ಅಥವಾ ಸೇಬಿನೊಂದಿಗೆ ಇಟ್ಟರೆ ಮೊಳಕೆ ಒಡೆಯುವುದನ್ನು ತಡೆಹಿಡಿಯಬಹುದು.

ಆರೋಗ್ಯ ತಜ್ಞರು ಎಚ್ಚರಿಕೆ : “ಪೌಷ್ಟಿಕಕರವಾದ ಆಲೂಗಡ್ಡೆ ಕೂಡ, ಹಸಿರು ಬಣ್ಣದ ಅಥವಾ ಮೊಳಕೆ ಒಡೆಯುವ ಗಡ್ಡೆ ಸೇವನೆಯಿಂದ ಉಂಟಾಗುವ ಅಪಾಯ ಗಂಭೀರ. ಅನುಮಾನಾಸ್ಪದ ಗಡ್ಡೆಗಳನ್ನು ಬಳಸದೇ, ಸುರಕ್ಷತೆ ಮುಖ್ಯವಾಗಿರಬೇಕು.” ಎನ್ನುತ್ತಾರೆ.

Disclaimer :
ಈ ಲೇಖನದಲ್ಲಿ ನೀಡಿರುವ ಮಾಹಿತಿ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆ ಬಗ್ಗೆ ತಜ್ಞ ವೈದ್ಯರನ್ನು ಸಂಪರ್ಕಿಸಬೇಕು. ಲೇಖನದ ಮಾಹಿತಿಯ ಮೇಲೆ ನೇರವಾಗಿ ಕ್ರಮ ಕೈಗೊಳ್ಳುವುದು ನಿಮ್ಮ ಹೊಣೆ.


“ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”

night light-heart-health-risk

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಹಾರ್ವರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯು ಕಂಡು ಹಿಡಿದಿರುವಂತೆ, ನಾವು ರಾತ್ರಿ (Night) ಸಮಯದಲ್ಲಿ ಬಳಸುವ ಸಣ್ಣ ಪ್ರಮಾಣದ ಕೃತಕ ಬೆಳಕು (Artificial light) ಕೂಡ ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಆಗಬಹುದು.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೃದಯಕ್ಕೆ ಹಾನಿಕರವಾಗುವಂತೆ, ಬೆಳಕಿನ ಮಾಲಿನ್ಯವೂ ಹೃದಯದ ಸ್ತರವನ್ನು ಗಂಭೀರವಾಗಿ ಪ್ರಭಾವಿಸುತ್ತದೆ ಎಂದು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ.

ಡಾ. ಅಬೋಹಾಶೆಮ್ ಅವರ ತಂಡವು ಹತ್ತು ವರ್ಷಗಳ ಅವಧಿಯಲ್ಲಿ 466 ಆರೋಗ್ಯವಂತ ವ್ಯಕ್ತಿಗಳ ಮೇಲೆ ಈ ಅಧ್ಯಯನ ನಡೆಸಿದ್ದು, ರಾತ್ರಿ (Night) ಬೆಳಕಿಗೆ ಹೆಚ್ಚು ಒಡ್ಡಿಕೊಳ್ಳುವವರಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಗಮನಿಸಿದ್ದಾರೆ:

ಇದನ್ನು ಓದಿ : ರಾಜ್ಯದಲ್ಲಿ ಚಳಿ ಜೊತೆ ಮತ್ತೆ ಮಳೆ – ಮುಂದಿನ 5 ದಿನಗಳ Weather ಮುನ್ಸೂಚನೆ ಬಿಡುಗಡೆ.
  • ಮಿದುಳಿನ ಒತ್ತಡ : ರಾತ್ರಿ (Night) ಬೆಳಕಿಗೆ ಒಡ್ಡಿಕೊಳ್ಳುವವರು ಮೆದುಳಿನಲ್ಲಿ ಒತ್ತಡದ ಚಟುವಟಿಕೆ ಹೆಚ್ಚಾಗುತ್ತವೆ.
  • ಅಪಧಮನಿಗಳಲ್ಲಿ ಉರಿಯೂತ : ಮೆದುಳಿನ ಒತ್ತಡವು ರಕ್ತನಾಳಗಳಲ್ಲಿ ಉರಿಯೂತವನ್ನು ಉಂಟುಮಾಡುವ ಪ್ರತಿರಕ್ಷಣಾ ಪ್ರತಿಕ್ರಿಯೆ (Immune response) ಯನ್ನು ಪ್ರಚೋದಿಸುತ್ತದೆ. ಇದು ಕಾಲಾನುಕ್ರಮದಲ್ಲಿ ಅಪಧಮನಿಗಳ ಗಟ್ಟಿಯಾಗುವಿಕೆಗೆ ಕಾರಣವಾಗುತ್ತದೆ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.
ಎಷ್ಟು ಅಪಾಯಕಾರಿ?

ಅಧ್ಯಯನದ ಪ್ರಕಾರ, ರಾತ್ರಿ (Night) ಬೆಳಕಿಗೆ ಹೆಚ್ಚಿನ ಒತ್ತಡವು ಐದು ವರ್ಷಗಳಲ್ಲಿ ಹೃದ್ರೋಗದ ಅಪಾಯವನ್ನು ಸುಮಾರು 35% ಹೆಚ್ಚಿಸುತ್ತದೆ. ಕಡಿಮೆ ಆದಾಯದ ಅಥವಾ ದಟ್ಟಣೆಯ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಈ ಅಪಾಯ ಹೆಚ್ಚು ಕಂಡುಬಂದಿದೆ.

ಇದನ್ನು ಓದಿ : Winter ನಲ್ಲಿ ಈ ಸಣ್ಣ ತಪ್ಪೇ ಬಾತ್‌ ರೂಮಿನಲ್ಲಿ ಹಠಾತ್‌ ಸಾವಿಗೆ ಕಾರಣ.!
ರಾತ್ರಿ (Night) ಬೆಳಕು ನಿದ್ರೆ ಮೇಲೆ ಪರಿಣಾಮ :

ಕೃತಕ ಬೆಳಕಿನ ಉಲ್ಲಾಸ ಹೃದಯಕ್ಕಲ್ಲ, ನಮ್ಮ ನಿದ್ರೆ-ಎಚ್ಚರ ಚಕ್ರವನ್ನೂ ಅಡ್ಡಿಪಡಿಸುತ್ತದೆ. ಈ ಕಾರಣದಿಂದ ಕಳಪೆ ನಿದ್ರೆ ಮತ್ತು ನಿದ್ರಾಹೀನತೆ ಉಂಟಾಗಬಹುದು.

ಆಲ್ಜೈಮರ್ಸ್ ಅಪಾಯ :

ಹಿಂದಿನ ಅಧ್ಯಯನಗಳು ತೋರಿಸುವಂತೆ ವಯಸ್ಸಾದವರಲ್ಲಿ ರಾತ್ರಿ (Night) ಯಲ್ಲಿ ಪ್ರಕಾಶಮಾನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಆಲ್ಜೈಮರ್ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ.

ಬೆಳಕಿನ ಮಾಲಿನ್ಯವನ್ನು ಕಡಿಮೆ ಮಾಡಲು ಸುಲಭ ಮಾರ್ಗಗಳು :
  • ಮಲಗುವ ಕೋಣೆಯನ್ನು ಕತ್ತಲೆಯಾಗಿ ಮಾಡುವುದು : ಸಾಧ್ಯವಾದಷ್ಟು ಕತ್ತಲೆ ಇರಿಸಿಕೊಳ್ಳಿ.
  • ಫೋನ್, ಟಿವಿ ಬಳಕೆ ತಪ್ಪಿಸು : ಮಲಗುವ ಮುನ್ನ ಡಿವೈಸ್‌ಗಳಿಂದ ದೂರವಿರಿ.
  • ಬ್ಲ್ಯಾಕೌಟ್ ಕರ್ಟನ್‌ಗಳು ಅಥವಾ ಸ್ಲೀಪ್ ಮಾಸ್ಕ್ ಬಳಸಿ : ಹೊರಗಿನ ಬೆಳಕನ್ನು ತಡೆಯಿರಿ.
ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಡಾ. ಅಬೋಹಾಶೆಮ್ ಪ್ರಕಾರ, “ಬೆಳಕಿನ ಮಾಲಿನ್ಯವು ಕೇವಲ ಅಸ್ವಸ್ಥತೆ ಅಲ್ಲ, ಇದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತಿದೆ. ಅದನ್ನು ತಡೆಯುವುದು ಬಹಳ ಮುಖ್ಯ.”

Disclaimer :
ಈ ಲೇಖನದಲ್ಲಿ ನೀಡಿರುವ ಮಾಹಿತಿ ಕೇವಲ ಸಾಮಾನ್ಯ ಶೈಕ್ಷಣಿಕ ಮತ್ತು ಜಾಗೃತಿ ಉದ್ದೇಶಕ್ಕಾಗಿ ಮಾತ್ರ. ಇದು ವೈದ್ಯಕೀಯ ಸಲಹೆ, Diagnosis ಅಥವಾ ಚಿಕಿತ್ಸೆಗಾಗಿ ಪರಿಗಣಿಸಬಾರದು. ಹೃದಯ, ನಿದ್ರೆ ಅಥವಾ ಯಾವುದೇ ಆರೋಗ್ಯ ಸಮಸ್ಯೆಗಳಿಗಾಗಿ ವೈದ್ಯಕೀಯ ಸಲಹೆ ಪಡೆಯಲು ಪರಾಮರ್ಶಿತ ವೈದ್ಯರನ್ನು ಸಂಪರ್ಕಿಸಿ. ಈ ಲೇಖನದ ಮಾಹಿತಿಯನ್ನು ಜನಸ್ಪಂದನ ನ್ಯೂಸ್‌ ದೃಢಪಡಿಸಿಲ್ಲ.

“ಪಾರ್ಕಿಂಗ್‌ನಲ್ಲಿ ನಿಂತ Car ಮೇಲೆ ಶಕ್ತಿ ಪ್ರದರ್ಶಿಸಿದ ನಾಯಿ ; ವೈರಲ್ ವಿಡಿಯೋ ನೋಡಿ!”

0

ಜನಸ್ಪಂದನ ನ್ಯೂಸ್‌, ಗೋವಾ : ಉತ್ತರ ಗೋವಾದಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಕಾರ್ (Car) ಪಾರ್ಕ್ ಮಾಡಲಾಗಿದ್ದ ಸ್ಥಳದಲ್ಲಿ ಇದ್ದ ನಾಯಿ ತನ್ನ ಸ್ವಭಾವದಂತೆ ಅಚ್ಚರಿಯಲ್ಲಿದ್ದುದನ್ನು ತೋರಿಸುತ್ತದೆ.

ನಾಯಿ ಏನೋ ಹುಡುಕುತ್ತ ಪಾರ್ಕಿಂಗ್‌ ಜಾಗದಲ್ಲಿ ಪಾರ್ಕ್‌ ಮಾಡಿದ ಕಾರಿನ (Car) ಸಮೀಪ ಬರುತ್ತದೆ. ಮೊದಲು ಕಾರಿನ ಹೆಡ್‌ಲೈಟ್ ಕಡೆ ನೋಡುವ ಮೂಲಕ ನಾಯಿ ಏನೋ ಹುಡುಕುತ್ತಿದೆ ಎನ್ನುವುದು ಸ್ಪಷವಾಗುತ್ತದೆ. ಬಳಿಕ ಕಾರಿನ ಡ್‌ಲೈಟ್ ಭಾಗವನ್ನು ಕಚ್ಚಿ ಎಳೆಯಲು ಪ್ರಾರಂಭಿಸುತ್ತದೆ.

ಇದನ್ನು ಓದಿ : School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

ಈ ವೇಳೆ ಹೆಡ್‌ಲೈಟ್ ಭಾಗವನ್ನು ಕಿತ್ತು ತೆಗೆಯುವ ಮೂಲಕ ನಾಯಿ ತನ್ನ ಹಲ್ಲಿನಲ್ಲಿ ಎಷ್ಟು ಶಕ್ತಿ ಇದೆ ಎನ್ನುವುದನ್ನು ತೋರಿಸಲು ಇಲ್ಲಿ ಹಿಂಜರಿಯಿಲ್ಲ. ಕಿತ್ತು ತೆಗೆದ ನಂತರ ಹೆಡ್‌ಲೈಟ್ ಭಾಗದಲ್ಲಿ ತನ್ನ ಮುಖ ತೂರಿಸಿ ಏನೋ ಹಿಡಿಲು ಪ್ರಯತ್ನಿಸಿದೆ. ಆದರೆ ಸಾದ್ಯವಾಗಲಿಲ್ಲ.

ಆದರಡ ಇಷ್ಟಕ್ಕೆ ಸುಮ್ಮನಾದದ ಈ ಶಕ್ತಿಶಾಲಿ ನಾಯಿ ಕಾರ್ (Car) ನ ಬಂಪರ್ ಅನ್ನು ಹಿಡಿದು ಎಳೆಯಲು ತನ್ನ ಶಕ್ತಿಯಲ್ಲಾ ಹಾಕುತ್ತದೆ. ತನ್ನ ಶಕ್ತಿ ಪ್ರದರ್ಶಿಸುತ್ತಾ ಕಚ್ಚಿ ಎಳೆಯುತ್ತ ಕಾರಿ ಬಂಪರ್‌ನ್ನು ಕೊನೆಗೆ ಎಳೆದು ಹಾಳು ಮಾಡುತ್ತದೆ.

ಕಾರಿನ (Car) ಹೆಡ್‌ಲೈಟ್ ಭಾಗ‌ ಮತ್ತು ಬಂಪರ್ ಹಾಳು ಮಾಡಿ ಹುಡುಕಿದ್ದಾರೂ ಏನು ಗೊತ್ತೇ.? ನೋಡಿ ಈ ವಿಡಿಯೋ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!
ವಿಡಿಯೋ :

https://twitter.com/i/status/1991069679545143486

ನಾಯಿ ಎಷ್ಟು ಶಕ್ತಿಶಾಲಿ ಹಾಗೂ ನಿರ್ಲಕ್ಷ್ಯರಹಿತವಾಗಿರಬಹುದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಜನರು ಈ ದೃಶ್ಯವನ್ನು ನೋಡಿ ನಗುತ್ತಾರೆ ಮತ್ತು ನಾಯಿ ಶಕ್ತಿಯ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾರ್‌ (Car) ಮಾಲೀಕ ಮಾತ್ರ .. .. ..!

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.
ಸಂಕ್ಷಿಪ್ತ ಟಿಪ್ಪಣಿ :

ನಾಯಿಗಳು ಕೆಲವೇಳೆ ತಮ್ಮ ಉತ್ಸಾಹದಿಂದ ಎಂಥಾ ಕೃತ್ಯಗಳನ್ನು ಮಾಡಬಲ್ಲವೆಂದು ಈ ವಿಡಿಯೋ ಸ್ಪಷ್ಟಪಡಿಸುತ್ತದೆ. ಮನೋರಂಜನೆಯ ಜೊತೆಗೆ, ತಮ್ಮ ಸಿಟ್ಟನ್ನು ತೋರಿಸುವ ಈ ನಾಯಿ ಸಾಮಾಜಿಕ ಜಾಲತಾಣದಲ್ಲಿ ಪ್ರೇಕ್ಷಕರ ಗಮನ ಸೆಳೆದಿದೆ.


IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

ib mts recruitment-2025 online application

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗುಪ್ತಚರ ಬ್ಯೂರೋ (IB) ನಲ್ಲಿ ಉದ್ಯೋಗದ ಕನಸು ಕಾಣುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಗೃಹ ಸಚಿವಾಲಯವು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಬಹುದು.

ಇದನ್ನು ಓದಿ : KVS & NVS ನಲ್ಲಿ 14,937 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ.!
IB ವಿದ್ಯಾರ್ಹತೆಗಳು :
  • ಕನಿಷ್ಠ ಅರ್ಹತೆ: 10ನೇ ತರಗತಿ ಪಾಸ್.
ವಯೋಮಿತಿ :
  • ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ.
  • ವಯಸ್ಸು ಲೆಕ್ಕಹಾಕುವ ದಿನಾಂಕ : ಡಿಸೆಂಬರ್ 14, 2025.
ವಯೋಮಿತಿ ಸಡಿಲಿಕೆ :
  • ಮೀಸಲು ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಅರ್ಜಿಯ ಶುಲ್ಕ :
  • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ : ರೂ.650/- (ಪ್ರಕ್ರಿಯಾ ಶುಲ್ಕ ರೂ.550 + ಪರೀಕ್ಷಾ ಶುಲ್ಕ ರೂ.100)
  • ಎಸ್‌ಸಿ, ಎಸ್‌ಟಿ, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರು : ರೂ.550/- (ಪರೀಕ್ಷಾ ಶುಲ್ಕ ಮನ್ನಾ)
ಇದನ್ನು ಓದಿ : ಬೆಂಗಳೂರು Water Board ದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಆಹ್ವಾನ.
IB ಪ್ರಮುಖ ದಿನಾಂಕ :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ನವೆಂಬರ್ 22, 2025.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಡಿಸೆಂಬರ್ 14, 2025.
IB ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ
  2. “Recruitment” ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ‘To Register’ ಆಯ್ಕೆ ಮಾಡಿ ಹೊಸ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ
  4. Already Registered ನಲ್ಲಿ ಲಾಗಿನ್ ಮಾಡಿ
  5. ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಫಾರ್ಮ್ ಸಲ್ಲಿಸಿ
  6. ಶುಲ್ಕ ಪಾವತಿಸಿ, ಪಾವತಿ ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ

ಈ ನೇಮಕಾತಿ ಕೇಂದ್ರ ಭದ್ರತಾ ಸಂಸ್ಥೆಗಳಲ್ಲಿ ವೃತ್ತಿಜೀವನವನ್ನು ಬಯಸುವ ಹತ್ತನೇ ತರಗತಿ ಪಾಸ್ ಅಭ್ಯರ್ಥಿಗಳಗಾಗಿ ಅತ್ಯುತ್ತಮ ಅವಕಾಶವಾಗಿದೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗುಪ್ತಚರ ಬ್ಯೂರೋ (IB) ನಲ್ಲಿ ಉದ್ಯೋಗದ ಕನಸು ಕಾಣುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಗೃಹ ಸಚಿವಾಲಯವು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಬಹುದು.

ಇದನ್ನು ಓದಿ : KVS & NVS ನಲ್ಲಿ 14,937 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ.!
IB ವಿದ್ಯಾರ್ಹತೆಗಳು :
  • ಕನಿಷ್ಠ ಅರ್ಹತೆ: 10ನೇ ತರಗತಿ ಪಾಸ್.
ವಯೋಮಿತಿ :
  • ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ.
  • ವಯಸ್ಸು ಲೆಕ್ಕಹಾಕುವ ದಿನಾಂಕ : ಡಿಸೆಂಬರ್ 14, 2025.
ವಯೋಮಿತಿ ಸಡಿಲಿಕೆ :
  • ಮೀಸಲು ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಅರ್ಜಿಯ ಶುಲ್ಕ :
  • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ : ರೂ.650/- (ಪ್ರಕ್ರಿಯಾ ಶುಲ್ಕ ರೂ.550 + ಪರೀಕ್ಷಾ ಶುಲ್ಕ ರೂ.100)
  • ಎಸ್‌ಸಿ, ಎಸ್‌ಟಿ, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರು : ರೂ.550/- (ಪರೀಕ್ಷಾ ಶುಲ್ಕ ಮನ್ನಾ)
ಇದನ್ನು ಓದಿ : ಬೆಂಗಳೂರು Water Board ದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಆಹ್ವಾನ.
IB ಪ್ರಮುಖ ದಿನಾಂಕ :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ನವೆಂಬರ್ 22, 2025.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಡಿಸೆಂಬರ್ 14, 2025.
IB ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ
  2. “Recruitment” ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ‘To Register’ ಆಯ್ಕೆ ಮಾಡಿ ಹೊಸ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ
  4. Already Registered ನಲ್ಲಿ ಲಾಗಿನ್ ಮಾಡಿ
  5. ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಫಾರ್ಮ್ ಸಲ್ಲಿಸಿ
  6. ಶುಲ್ಕ ಪಾವತಿಸಿ, ಪಾವತಿ ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ

ಈ ನೇಮಕಾತಿ ಕೇಂದ್ರ ಭದ್ರತಾ ಸಂಸ್ಥೆಗಳಲ್ಲಿ ವೃತ್ತಿಜೀವನವನ್ನು ಬಯಸುವ ಹತ್ತನೇ ತರಗತಿ ಪಾಸ್ ಅಭ್ಯರ್ಥಿಗಳಗಾಗಿ ಅತ್ಯುತ್ತಮ ಅವಕಾಶವಾಗಿದೆ.


ಚಳಿಗಾಲದಲ್ಲಿ ಒಡೆಯುವ Heels ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ.!

IB : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.

ಜನಸ್ಪಂದನ ನ್ಯೂಸ್‌, ಆರೋಗ್ಯ : ಸೌಂದರ್ಯವು ಕೇವಲ ಮುಖದ ಮೇಲೆ ಸೀಮಿತವಾಗಿರುವುದಿಲ್ಲ. ಕೈಕಾಲುಗಳು, ಪಾದಗಳು ಕೂಡ ಶರೀರದ ಸೌಂದರ್ಯಕ್ಕೆ ಮಹತ್ವ ನೀಡುತ್ತವೆ.

ಆದರೆ ಹೆಚ್ಚಿನವರು ಮುಖದ ಆರೈಕೆಗೆ ಹೆಚ್ಚು ಗಮನ ಕೊಡುವುದರಿಂದ ಪಾದಗಳ ಆರೈಕೆ ಅನಾಗರಿಕವಾಗಿ ಕಡೆಗಣಿಸಲಾಗುತ್ತದೆ. ಪರಿಣಾಮವಾಗಿ ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆ ಹೆಚ್ಚಾಗುತ್ತದೆ. ಒಡೆಯುವ ಹಿಮ್ಮಡಿ (Heels) ನೋವನ್ನುಂಟು ಮಾಡುತ್ತದೆ ಮತ್ತು ಪಾದದ ರೂಪವನ್ನು ಹಾಳು ಮಾಡಬಹುದು.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ಒಡೆಯುವ ಹಿಮ್ಮಡಿ (Heels) ಸಮಸ್ಯೆ ತಡೆಯಲು ಇಲ್ಲಿವೆ ಕೆಲವು ಸರಳ ಮನೆಮದ್ದು :
  1. ಬೆಚ್ಚಗಿನ ನೀರಿನ ನೆನೆಪ : ಪಾದಗಳನ್ನು 10 ನಿಮಿಷದ ಕಾಲ ಉಪ್ಪು ಮತ್ತು ನಿಂಬೆ ರಸ ಹಾಕಿದ ಬೆಚ್ಚಗಿನ ನೀರಿನಲ್ಲಿ ನೆನೆಸಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡುವುದು ಉತ್ತಮ.
  2. ಸ್ಕ್ರಬ್ ಮತ್ತು ಫುಟ್ ಕ್ರೀಮ್ : ಒಣ ಚರ್ಮವನ್ನು ನಿಧಾನವಾಗಿ ಸ್ಕ್ರಬ್ ಮಾಡಿ, ತಕ್ಷಣ ಫುಟ್ ಕ್ರೀಮ್ ಹಚ್ಚಿ. ನೈಸರ್ಗಿಕ ಸ್ಕ್ರಬ್ ಸಿದ್ಧಪಡಿಸಲು ಸಕ್ಕರೆ ಮತ್ತು ತೆಂಗಿನ ಎಣ್ಣೆ ಬಳಸಬಹುದು.
  3. ತೇವಾಂಶ ಹೆಚ್ಚಿಸಲು ಕ್ರೀಮ್ : ಶುಷ್ಕ ಚರ್ಮಕ್ಕೆ ವಿಶೇಷ ಫುಟ್ ಕ್ರೀಮ್ ಹಚ್ಚಿ. ಮಲಗುವ ಮೊದಲು ಪ್ರತಿದಿನ ರಾತ್ರಿ ಹಚ್ಚಿದರೆ ಉತ್ತಮ ಫಲಿತಾಂಶ ಸಿಗುತ್ತದೆ.
  4. ಐಲ್ ಮಸಾಜ್ : ತೆಂಗಿನ ಎಣ್ಣೆ, ತುಪ್ಪ, ಬಾದಾಮಿ ಎಣ್ಣೆ ಅಥವಾ ಎಳ್ಳಿನ ಎಣ್ಣೆಯಿಂದ ಪಾದವನ್ನು ಮಸಾಜ್ ಮಾಡಿ. ಇದು ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ತ್ವಚೆಯ ತೇವಾಂಶವನ್ನು ಕಾಯ್ದುಕೊಳ್ಳುತ್ತದೆ.
  5. ಪೆಟ್ರೋಲಿಯಂ ಜೆಲ್ಲಿ ಬಳಕೆ : ಹಿಮ್ಮಡಿ (Heels) ಬಿರುಕು ಬಿದ್ದ ಹಿಮ್ಮಡಿಗೆ ಪೆಟ್ರೋಲಿಯಂ ಜೆಲ್ಲಿ ಹಚ್ಚಿ, ರಾತ್ರಿ ಸಮಯದಲ್ಲಿ ಸಾಕ್ಸ್ ಹಾಕಿ ಮಲಗಿದರೆ ತೇವಾಂಶ ಲಾಕ್ ಆಗುತ್ತದೆ ಮತ್ತು ಚರ್ಮ ನೈರ್ಮಲ್ಯ ಪಡೆಯುತ್ತದೆ.
ಇದನ್ನು ಓದಿ : “Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

ಈ ಸುಲಭ ಮನೆಮದ್ದುಗಳನ್ನು ಅನುಸರಿಸುವುದರಿಂದ ಚಳಿಗಾಲದಲ್ಲಿ ಹಿಮ್ಮಡಿ (Heels) ಒಡೆಯುವ ಸಮಸ್ಯೆ ಕಡಿಮೆಯಾಗುತ್ತದೆ, ಪಾದಗಳು ಮೃದು, ಆರಾಮದಾಯಕವಾಗುತ್ತವೆ ಮತ್ತು ದೀರ್ಘಕಾಲ ಸೌಂದರ್ಯ ಮತ್ತು ಆರೋಗ್ಯ ಕಾಪಾಡಬಹುದು.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ನಾಯಿ ಮುಟ್ಟುವ ನೆಪದಲ್ಲಿ Woman ಖಾಸಗಿ ಭಾಗ ಮುಟ್ಟಿದ್ದ ಕಾಮುಕ ಅರೆಸ್ಟ್‌.

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ, 19 ವರ್ಷದ ಯುವಕನೊಬ್ಬ ಮಹಿಳೆ (Woman) ಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಬಂಧಿಸಲಾಗಿದೆ.

ಕಳೆದ ನವೆಂಬರ್ 7 ರಂದು ರಾತ್ರಿ ಸುಮಾರು 10:30 ಗಂಟೆಗೆ ಮಹಿಳೆ (Woman) ತಮ್ಮ ಸಾಕು ನಾಯಿಯೊಂದಿಗೆ ಉಪಕಾರ್ ಲೇಔಟ್‌ನಲ್ಲಿ ವಾಕಿಂಗ್‌ಗೆ ತೆರಳಿದ್ದಾಗ, ಆರೋಪಿತ ವಿಘ್ನೇಶ್ (ಬ್ಯಾಡರಹಳ್ಳಿ ನಿವಾಸಿ) ಮಹಿಳೆಗೆ ಹತ್ತಿರ ಹೋಗಿದ್ದಾನೆ.

ಇದನ್ನು ಓದಿ : ರಾಜ್ಯದಲ್ಲಿ ಚಳಿ ಜೊತೆ ಮತ್ತೆ ಮಳೆ – ಮುಂದಿನ 5 ದಿನಗಳ Weather ಮುನ್ಸೂಚನೆ ಬಿಡುಗಡೆ.

ಆರೋಪಿ ಆರಂಭದಲ್ಲಿ “ನಿಮ್ಮ ನಾಯಿ ತುಂಬಾ ಚೆನ್ನಾಗಿದೆ, ಮುಟ್ಟಬಹುದೇ?” ಎಂದು ಕೇಳಿದ್ದಾನೆ. ಮಹಿಳೆ (Woman) ಯ ಸಮ್ಮತಿಯ ನಂತರ ನಾಯಿಯನ್ನೇ ಮುಟ್ಟುವ ನೆಪದಲ್ಲಿ ಮಹಿಳೆ (Woman) ಯ ದೇಹದ ಸೂಕ್ಷ್ಮ (ಖಾಸಗಿ) ಭಾಗಗಳನ್ನು ಮುಟ್ಟುವ ಮೂಲಕ ಲೈಂಗಿಕ ಕಿರುಕುಳ ನಡೆಸಿದ್ದಾನೆ.

ಕೇವಲ 19 ವರ್ಷದ ಯುವಕನ ದುರ್ವರ್ತಗೆ ಮಹಿಳೆ ಗಾಬರಾಗಿ ಕೈಯಲ್ಲಿದ್ದ ಮೊಬೈಲ್ ಫೋನ್ ಕೆಳಗೆ ಬಿಟ್ಟಿದ್ದಾರೆ. ಆದರೆ ಆರೋಪಿ ಕೆಳಗೆ ಬಿದ್ದ ಫೋನ್ ಅನ್ನು ಎತ್ತಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ತಕ್ಷಣವೇ ಮಹಿಳೆ (Woman) ಜ್ಞಾನಭಾರತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯ ಮತ್ತು ತಾಂತ್ರಿಕ ಮಾಹಿತಿಯ ಮೂಲಕ ಆರೋಪಿಯನ್ನು ಗುರುತಿಸಿ ಬಂಧಿಸಿದ್ದಾರೆ.

ಇದನ್ನು ಓದಿ : Heart : ನೀವು ಮಹಿಳೆಯರ ಮನಸ್ಸು ಗೆಲ್ಲಬೇಕೆ? ಈ ಗುಣಗಳಿದ್ದರೆ ಸಾಕು.

ಪೊಲೀಸ್‌ ತನಿಖೆಯಲ್ಲಿ, ವಿಘ್ನೇಶ್ ಇದೇ ರೀತಿಯ ಯಾವುದೇ ಮತ್ತೊಂದು ಕಿರುಕುಳ ಅಥವಾ ಕಳ್ಳತನ ಪ್ರಕರಣಗಳಿಗೆ ಬೇಕಾಗಿದ್ದಾನೆಯೇ ಎಂದು ಕೂಡ ಪರಿಶೀಲಿಸಲಾಗುತ್ತಿದೆ.


ಪತಿಯ ಎರಡನೇ Marriage ವೇಳೆ ಮೊದಲ ಪತ್ನಿ ಎಂಟ್ರಿ; ಮುಂದೆನಾಯ್ತು ವಿಡಿಯೋ ನೋಡಿ.

first-wife-enters-husband-second marriage video

ಜನಸ್ಪಂದನ ನ್ಯೂಸ್‌, ಬಸ್ತಿ (ಉತ್ತರ ಪ್ರದೇಶ) : ಬಸ್ತಿ ಜಿಲ್ಲೆಯ ಪೈಕೌಲಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ, ವ್ಯಕ್ತಿಯೋರ್ವ ಎರಡನೇ ಮದುವೆ (Marriage) ಮಾಡಿಕೊಳ್ಳಲು ಹೊರಟ ವೇಳೆ ಮೊದಲ ಪತ್ನಿ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾಳೆ.

ಹೀಗೆ ಪೊಲೀಸ್ ಜತೆಗೆ ಮೊದಲ ಪತ್ನಿ (Marriage) ಮಂಟಪಕ್ಕೆ ಎಂಟ್ರಿ ನೀಡುತ್ತಿರುವ ಈ ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ದೈನಿಕ್ ಭಾಸ್ಕರ್‌ನಲ್ಲಿ ವರದಿಯಾಗಿದೆ.

ವಿನಯ್ ಅಂಗದ್ ಶರ್ಮಾ ಪೈಕೌಲಿಯಾ ಗ್ರಾಮದ ಯುವತಿಯೊಂದಿಗೆ ಮದುವೆ (Marriage) ಯಾಗಲು ಮುಂದಾಗಿದ್ದಾಗ, ಮೊದಲ ಪತ್ನಿ ರೇಷ್ಮಾ ಪೊಲೀಸರಿಗೆ ಜೊತೆಯಾಗಿಯೇ ಮಂಟಪಕ್ಕೆ ಬಂದಿದ್ದಾಳೆ. ನ.17ರ ರಾತ್ರಿ 11.30ರ ವೇಳೆಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ ಮೊದಲ ಪತ್ನಿಯ ಆಗಮನದಿಂದ ಹೈಡ್ರಾಮಾ ನಡೆದಿದೆ.

ಇದನ್ನು ಓದಿ : ಕರ್ನಾಟಕದ ಈ 4 Railway ನಿಲ್ದಾಣಗಳಿಗೆ ಹೊಸ ಹೆಸರು ; ನಿಮ್ಮ ನಿಲ್ದಾಣದ ಹೆಸರೇನು?

ಮೊದಲ ಪತ್ನಿ ಜೀವಂತ ಇರುವಾಗಲೇ ಇನ್ನೊಂದು ಮದುವೆ (Marriage) ಯಾಕೆ ಮಾಡಿಕೊಳ್ಳುತ್ತಿರುವೆ ಎಂದು ಕೇಳಿದ್ದಾರೆ.
ರೇಷ್ಮಾ, ತನ್ನ ಹಿನ್ನಲೆ ಹಿಸ್ಟರಿಯನ್ನು ಪ್ರಸ್ತಾಪಿಸಿ, “ನಾನು ಜೀವಂತ ಇರುವಾಗ ಮತ್ತೊಬ್ಬರೊಂದಿಗೆ ಮದುವೆ (Marriage) ಮಾಡುವುದು ಹೇಗೆ ಸಾಧ್ಯ? ನನ್ನ ಬಳಿ ಇದಕ್ಕೆ ಬೇಕಾದ ಕಾನೂನು ಪುರಾವೆ ಇದೆ ಎಂದು ವಿನಯ್ ಶರ್ಮಾ ನನ್ನು ಪ್ರಶ್ನಿಸಿದ್ದಾಳೆ.

ವೈರಲ್ ವಿಡಿಯೋದಲ್ಲಿ ಮಂಟಪದಲ್ಲಿ ನಡೆದ ಈ ಘರ್ಷಣೆಯನ್ನು ಸ್ಪಷ್ಟವಾಗಿ ನೋಡಬಹುದು. ರೇಷ್ಮಾ ತನ್ನ ಫೋಟೋಗಳು ಮತ್ತು ಮದುವೆ ನೋಂದಣಿ ದಾಖಲೆಗಳನ್ನು ಪ್ರದರ್ಶಿಸಿ, “ನಾನು ಈ ವ್ಯಕ್ತಿಯೊಂದಿಗೆ ಮದುವೆಯಾಗಿದ್ದೆ, ನಮಗೆ ವಿಚ್ಛೇದನ ಕೂಡ ಆಗಿಲ್ಲ. ಇನ್ನು ನಾನು ಪತಿಗೆ ಬೇರೆ ಮದುವೆಗೆ ಒಪ್ಪಿಗೆ ಕೂಡ ನೀಡಿಲ್ಲ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ವಿನಯ್‌ನೊಂದಿಗೆ ಮದುವೆಯಾಗಲು ಹೊರಟ ವಧು ಮಂಟಪದಿಂದ ಎದ್ದು ಕೋಣೆಗೆ ಹೋಗಿದ್ದಾಳೆ. ಈ ವೇಳೆ ವಧುವಿನ ಮನೆಯವರು ಅವಳನ್ನು ಸಮಾಧಾನಪಡಿಸಿ, ಮದುವೆಯನ್ನು ರದ್ದುಗೊಳಿಸಿದ್ದಾರೆ.

ಇದನ್ನು ಓದಿ : “ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”
ಹಿನ್ನೆಲೆ :

ರೇಷ್ಮಾ ಮತ್ತು ವಿನಯ್ ನಡುವೆ  ಸುಮಾರು ಒಂಬತ್ತು ವರ್ಷಗಳ ಸಂಬಂಧವಿತ್ತು ಎಂದು ರೇಷ್ಮಾ ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ. ಇಬ್ಬರೂ 30 ಮಾರ್ಚ್ 2022 ರಂದು ನ್ಯಾಯಾಲಯದಲ್ಲಿ ವಿವಾಹ (Marriage) ವಾಗಿದೆ. ನಂತರ 8 ಡಿಸೆಂಬರ್ 2022 ರಂದು ಕುಟುಂಬದ ಸದಸ್ಯರ ಮುಂದೆ ಮದುವೆ ಆಚರಿಸಲಾಗಿದೆ.

ಎರಡು ವರ್ಷದ ನಂತರ ಇಬ್ಬರೂ ವಿಚ್ಛೇದನ ಅರ್ಜಿ ಹಾಕಿರುವಾಗ, ವಿನಯ್ ಎರಡನೇ ಮದುವೆಗೆ ಮುಂದಾಗಿದ್ದಾನೆ. ರೇಷ್ಮಾ ಆಭರಣಗಳೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಿ ಕಾನೂನು ನೋಟಿಸ್ ವಿನಯ್ ಕಳಿಸಿದ್ದಾನೆ. ಪ್ರಕರಣದ ವಿಚಾರಣೆ ಕುರಿತು ಈಗ ಪೊಲೀಸ್ ಮಧ್ಯಸ್ಥತೆ ನಡೆದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಇದೀಗ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ವಿಡಿಯೋ :

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ಪತಿಯ ಎರಡನೇ Marriage ವೇಳೆ ಮೊದಲ ಪತ್ನಿ ಎಂಟ್ರಿ; ಮುಂದೆನಾಯ್ತು ವಿಡಿಯೋ ನೋಡಿ.

0

ಜನಸ್ಪಂದನ ನ್ಯೂಸ್‌, ಬಸ್ತಿ (ಉತ್ತರ ಪ್ರದೇಶ) : ಬಸ್ತಿ ಜಿಲ್ಲೆಯ ಪೈಕೌಲಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ, ವ್ಯಕ್ತಿಯೋರ್ವ ಎರಡನೇ ಮದುವೆ (Marriage) ಮಾಡಿಕೊಳ್ಳಲು ಹೊರಟ ವೇಳೆ ಮೊದಲ ಪತ್ನಿ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾಳೆ.

ಹೀಗೆ ಪೊಲೀಸ್ ಜತೆಗೆ ಮೊದಲ ಪತ್ನಿ (Marriage) ಮಂಟಪಕ್ಕೆ ಎಂಟ್ರಿ ನೀಡುತ್ತಿರುವ ಈ ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ದೈನಿಕ್ ಭಾಸ್ಕರ್‌ನಲ್ಲಿ ವರದಿಯಾಗಿದೆ.

ವಿನಯ್ ಅಂಗದ್ ಶರ್ಮಾ ಪೈಕೌಲಿಯಾ ಗ್ರಾಮದ ಯುವತಿಯೊಂದಿಗೆ ಮದುವೆ (Marriage) ಯಾಗಲು ಮುಂದಾಗಿದ್ದಾಗ, ಮೊದಲ ಪತ್ನಿ ರೇಷ್ಮಾ ಪೊಲೀಸರಿಗೆ ಜೊತೆಯಾಗಿಯೇ ಮಂಟಪಕ್ಕೆ ಬಂದಿದ್ದಾಳೆ. ನ.17ರ ರಾತ್ರಿ 11.30ರ ವೇಳೆಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ ಮೊದಲ ಪತ್ನಿಯ ಆಗಮನದಿಂದ ಹೈಡ್ರಾಮಾ ನಡೆದಿದೆ.

ಇದನ್ನು ಓದಿ : ಕರ್ನಾಟಕದ ಈ 4 Railway ನಿಲ್ದಾಣಗಳಿಗೆ ಹೊಸ ಹೆಸರು ; ನಿಮ್ಮ ನಿಲ್ದಾಣದ ಹೆಸರೇನು?

ಮೊದಲ ಪತ್ನಿ ಜೀವಂತ ಇರುವಾಗಲೇ ಇನ್ನೊಂದು ಮದುವೆ (Marriage) ಯಾಕೆ ಮಾಡಿಕೊಳ್ಳುತ್ತಿರುವೆ ಎಂದು ಕೇಳಿದ್ದಾರೆ.
ರೇಷ್ಮಾ, ತನ್ನ ಹಿನ್ನಲೆ ಹಿಸ್ಟರಿಯನ್ನು ಪ್ರಸ್ತಾಪಿಸಿ, “ನಾನು ಜೀವಂತ ಇರುವಾಗ ಮತ್ತೊಬ್ಬರೊಂದಿಗೆ ಮದುವೆ (Marriage) ಮಾಡುವುದು ಹೇಗೆ ಸಾಧ್ಯ? ನನ್ನ ಬಳಿ ಇದಕ್ಕೆ ಬೇಕಾದ ಕಾನೂನು ಪುರಾವೆ ಇದೆ ಎಂದು ವಿನಯ್ ಶರ್ಮಾ ನನ್ನು ಪ್ರಶ್ನಿಸಿದ್ದಾಳೆ.

ವೈರಲ್ ವಿಡಿಯೋದಲ್ಲಿ ಮಂಟಪದಲ್ಲಿ ನಡೆದ ಈ ಘರ್ಷಣೆಯನ್ನು ಸ್ಪಷ್ಟವಾಗಿ ನೋಡಬಹುದು. ರೇಷ್ಮಾ ತನ್ನ ಫೋಟೋಗಳು ಮತ್ತು ಮದುವೆ ನೋಂದಣಿ ದಾಖಲೆಗಳನ್ನು ಪ್ರದರ್ಶಿಸಿ, “ನಾನು ಈ ವ್ಯಕ್ತಿಯೊಂದಿಗೆ ಮದುವೆಯಾಗಿದ್ದೆ, ನಮಗೆ ವಿಚ್ಛೇದನ ಕೂಡ ಆಗಿಲ್ಲ. ಇನ್ನು ನಾನು ಪತಿಗೆ ಬೇರೆ ಮದುವೆಗೆ ಒಪ್ಪಿಗೆ ಕೂಡ ನೀಡಿಲ್ಲ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ವಿನಯ್‌ನೊಂದಿಗೆ ಮದುವೆಯಾಗಲು ಹೊರಟ ವಧು ಮಂಟಪದಿಂದ ಎದ್ದು ಕೋಣೆಗೆ ಹೋಗಿದ್ದಾಳೆ. ಈ ವೇಳೆ ವಧುವಿನ ಮನೆಯವರು ಅವಳನ್ನು ಸಮಾಧಾನಪಡಿಸಿ, ಮದುವೆಯನ್ನು ರದ್ದುಗೊಳಿಸಿದ್ದಾರೆ.

ಇದನ್ನು ಓದಿ : “ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”
ಹಿನ್ನೆಲೆ :

ರೇಷ್ಮಾ ಮತ್ತು ವಿನಯ್ ನಡುವೆ  ಸುಮಾರು ಒಂಬತ್ತು ವರ್ಷಗಳ ಸಂಬಂಧವಿತ್ತು ಎಂದು ರೇಷ್ಮಾ ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ. ಇಬ್ಬರೂ 30 ಮಾರ್ಚ್ 2022 ರಂದು ನ್ಯಾಯಾಲಯದಲ್ಲಿ ವಿವಾಹ (Marriage) ವಾಗಿದೆ. ನಂತರ 8 ಡಿಸೆಂಬರ್ 2022 ರಂದು ಕುಟುಂಬದ ಸದಸ್ಯರ ಮುಂದೆ ಮದುವೆ ಆಚರಿಸಲಾಗಿದೆ.

ಎರಡು ವರ್ಷದ ನಂತರ ಇಬ್ಬರೂ ವಿಚ್ಛೇದನ ಅರ್ಜಿ ಹಾಕಿರುವಾಗ, ವಿನಯ್ ಎರಡನೇ ಮದುವೆಗೆ ಮುಂದಾಗಿದ್ದಾನೆ. ರೇಷ್ಮಾ ಆಭರಣಗಳೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಿ ಕಾನೂನು ನೋಟಿಸ್ ವಿನಯ್ ಕಳಿಸಿದ್ದಾನೆ. ಪ್ರಕರಣದ ವಿಚಾರಣೆ ಕುರಿತು ಈಗ ಪೊಲೀಸ್ ಮಧ್ಯಸ್ಥತೆ ನಡೆದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಇದೀಗ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ವಿಡಿಯೋ :


 

Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

kiss-lover-tongue-bite-kanpur-incident

ಜನಸ್ಪಂದನ ನ್ಯೂಸ್‌, ಕಾನ್ಪುರ್‌ (ಉ.ಪ್ರ) : ಓರ್ವ ಮಾಜಿ ಪ್ರಿಯಕರ ತನ್ನ ಮಾಜಿ ಪ್ರೆಯಸಿಗೆ ಬಲವಂತವಾಗಿ ಮುತ್ತು (Kiss) ಕೊಡುವಾಗ ಕೋಪಗೊಂಡ ಪ್ರೇಯಸಿ ಆತನ ನಾಲಿಗೆಯನ್ನೇ ಕಚ್ಚಿ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ಉಂಟುಮಾಡಿದೆ. ಇಲ್ಲಿ ಪ್ರೇಯಸಿ ಮತ್ತು ಆಕೆಯ ಮಾಜಿ ಪ್ರಿಯಕರ ಇಬ್ಬರೂ ವಿವಾಹಿತರಾಗಿದ್ದಾರೆ.

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.

ಪ್ರೇಯಸಿ, ಮುತ್ತು (Kiss) ಕೊಡುವಾಗ ಪ್ರಿಯಕರ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ಹಾಕಿರುವ ಪರಿಣಾಮ ಬಾಯಿಂದ ರಕ್ತಸ್ರಾವವಾಗುತ್ತಲೇ ಆತ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ದೌಡಾಯಿಸಿ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿನ್ನಲೆ :

35 ವರ್ಷದ ವಿವಾಹಿತ ಚಂಪಿ ಎಂಬ ಉತ್ತರ ಪ್ರದೇಶದ ಕಾನ್ಪುರದ ದರಿಯಾಪುರ ಗ್ರಾಮದ ನಿವಾಸಿ ತನ್ನದೇ ಗ್ರಾಮದ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಮಹಿಳೆಯ ಪೊಷಕರಿಗೆ ಈ ವಿಷಯ ತಿಳಿಯುತ್ತಿದಂತೆಯೇ ಆಕೆಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮಹಿಳೆಯ ಮದುವೆಯ ನಂತರವೂ ಸಹ ವಿವಾಹಿತ ಚಂಪಿ ಆಗಾಗ್ಗೆ ತನ್ನ ಮಾಜಿ ಪ್ರೆಯಸಿ ಹಾಗು ವಿವಾಹಿತೆಯನ್ನು ಭೇಟಿಯಾಗುತ್ತಿದ್ದ, ಅಷ್ಟೆ ಅಲ್ಲದೆ ಪ್ರೆಯಸಿಗೆ ತನ್ನೊಂದಿಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ.

ಇದನ್ನು ಓದಿ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್‌ನಲ್ಲಿ Engineer ಹತ್ಯೆ.

ಮಾಜಿ ಪ್ರೇಯಸಿ ಕುಟುಂಬದ ಸಲುವಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಸೋಮವಾರ ಮಧ್ಯಾಹ್ನ ಸಮೀಪದ ಕೆರೆಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಮಾಜಿ ಪ್ರಿಯಕರ ಚಂಪಿ, ಒಂಟಿಯಾಗಿರುವ ಆಕೆಯನ್ನು ಆಕೆಯನ್ನು ಭೇಟಿ ಮಾಡಿ ಮಾತನಾಡಿಸಲು ಯತ್ನಿಸಿದ್ದಾನೆ.

ಆದರೆ ಮಹಿಳೆ ಅಂದರೆ ಮಾಜಿ ಗೆಳತಿ ಆತನೊಂದಿಗೆ ಮಾತನಾಡಲು ಒಪ್ಪದಿದ್ದಾಗ ಚಂಪಿ ಆಕೆಯನ್ನು ಬಲವಂತವಾಗಿ ಹಿಡಿದು ಚುಂಬಿಸಲು (Kiss) ಮುಂದಾಗಿದ್ದಾನೆ. ಆದರೆ ಪ್ರೇಯಸಿ ಇಷ್ಟವಿರದ ಕಾರಣ ಹಿಂದಕ್ಕೆ ಸರಿಯಲು ಮುಂದಾಗಿದ್ದಾಳೆ.

ಆದರೆ ಮಾಜಿ ಪ್ರಿಯಕರ ಆಕೆಯನ್ನು ಬಲವಂತಾಗಿ ತಬ್ಬಿಕೊಂಡು ಚುಂಬಿಸಲು (Kiss) ಯತ್ನಿಸುತ್ತಿದಂತೆಯೇ ಮಹಿಳೆ (ಪ್ರೇಯಸಿ) ಬಿಡಿಸಿಕೊಳ್ಳಲು ಸಾಧ್ಯವಾಗದೇ ಆತನ ನಾಲಿಗೆಯನ್ನೇ ತನ್ನ ಹಲ್ಲುಗಳಿಂದ ಕತ್ತರಿಸಿ ಹಾಕಿದ್ದಾಳೆ.

ಮುತ್ತು (Kiss) ಕೊಡುವಾಗ ಹುಲ್ಲುಗಳಿಂದ ನಾಲಿಗೆ ಕತ್ತರಿಸಿದ ಪರಿಣಾಮ ನೋವಿನಿಂದ ಚಂಪಿ ಜೋರಾಗಿ ಚಿರಾಡಿದ್ದಾನೆ. ಆತನ ಚಿರಾಟ ಕೇಳಿದ ಸ್ಥಳಿಯರು ಸ್ಥಳಕ್ಕಾಗಮಿಸಿ ನೋಡಿದಾಗ, ಆತ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!

ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಪ್ರಕರಣವನ್ನು ದೃಢಪಡಿಸಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

“ನೀವು Night ಲೈಟ್‌ ಆನ್‌ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಹಾರ್ವರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯು ಕಂಡು ಹಿಡಿದಿರುವಂತೆ, ನಾವು ರಾತ್ರಿ (Night) ಸಮಯದಲ್ಲಿ ಬಳಸುವ ಸಣ್ಣ ಪ್ರಮಾಣದ ಕೃತಕ ಬೆಳಕು (Artificial light) ಕೂಡ ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಆಗಬಹುದು.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೃದಯಕ್ಕೆ ಹಾನಿಕರವಾಗುವಂತೆ, ಬೆಳಕಿನ ಮಾಲಿನ್ಯವೂ ಹೃದಯದ ಸ್ತರವನ್ನು ಗಂಭೀರವಾಗಿ ಪ್ರಭಾವಿಸುತ್ತದೆ ಎಂದು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ.

ಡಾ. ಅಬೋಹಾಶೆಮ್ ಅವರ ತಂಡವು ಹತ್ತು ವರ್ಷಗಳ ಅವಧಿಯಲ್ಲಿ 466 ಆರೋಗ್ಯವಂತ ವ್ಯಕ್ತಿಗಳ ಮೇಲೆ ಈ ಅಧ್ಯಯನ ನಡೆಸಿದ್ದು, ರಾತ್ರಿ (Night) ಬೆಳಕಿಗೆ ಹೆಚ್ಚು ಒಡ್ಡಿಕೊಳ್ಳುವವರಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಗಮನಿಸಿದ್ದಾರೆ:

ಇದನ್ನು ಓದಿ : ರಾಜ್ಯದಲ್ಲಿ ಚಳಿ ಜೊತೆ ಮತ್ತೆ ಮಳೆ – ಮುಂದಿನ 5 ದಿನಗಳ Weather ಮುನ್ಸೂಚನೆ ಬಿಡುಗಡೆ.
  • ಮಿದುಳಿನ ಒತ್ತಡ : ರಾತ್ರಿ (Night) ಬೆಳಕಿಗೆ ಒಡ್ಡಿಕೊಳ್ಳುವವರು ಮೆದುಳಿನಲ್ಲಿ ಒತ್ತಡದ ಚಟುವಟಿಕೆ ಹೆಚ್ಚಾಗುತ್ತವೆ.
  • ಅಪಧಮನಿಗಳಲ್ಲಿ ಉರಿಯೂತ : ಮೆದುಳಿನ ಒತ್ತಡವು ರಕ್ತನಾಳಗಳಲ್ಲಿ ಉರಿಯೂತವನ್ನು ಉಂಟುಮಾಡುವ ಪ್ರತಿರಕ್ಷಣಾ ಪ್ರತಿಕ್ರಿಯೆ (Immune response) ಯನ್ನು ಪ್ರಚೋದಿಸುತ್ತದೆ. ಇದು ಕಾಲಾನುಕ್ರಮದಲ್ಲಿ ಅಪಧಮನಿಗಳ ಗಟ್ಟಿಯಾಗುವಿಕೆಗೆ ಕಾರಣವಾಗುತ್ತದೆ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.
ಎಷ್ಟು ಅಪಾಯಕಾರಿ?

ಅಧ್ಯಯನದ ಪ್ರಕಾರ, ರಾತ್ರಿ (Night) ಬೆಳಕಿಗೆ ಹೆಚ್ಚಿನ ಒತ್ತಡವು ಐದು ವರ್ಷಗಳಲ್ಲಿ ಹೃದ್ರೋಗದ ಅಪಾಯವನ್ನು ಸುಮಾರು 35% ಹೆಚ್ಚಿಸುತ್ತದೆ. ಕಡಿಮೆ ಆದಾಯದ ಅಥವಾ ದಟ್ಟಣೆಯ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಈ ಅಪಾಯ ಹೆಚ್ಚು ಕಂಡುಬಂದಿದೆ.

ಇದನ್ನು ಓದಿ : Winter ನಲ್ಲಿ ಈ ಸಣ್ಣ ತಪ್ಪೇ ಬಾತ್‌ ರೂಮಿನಲ್ಲಿ ಹಠಾತ್‌ ಸಾವಿಗೆ ಕಾರಣ.!
ರಾತ್ರಿ (Night) ಬೆಳಕು ನಿದ್ರೆ ಮೇಲೆ ಪರಿಣಾಮ :

ಕೃತಕ ಬೆಳಕಿನ ಉಲ್ಲಾಸ ಹೃದಯಕ್ಕಲ್ಲ, ನಮ್ಮ ನಿದ್ರೆ-ಎಚ್ಚರ ಚಕ್ರವನ್ನೂ ಅಡ್ಡಿಪಡಿಸುತ್ತದೆ. ಈ ಕಾರಣದಿಂದ ಕಳಪೆ ನಿದ್ರೆ ಮತ್ತು ನಿದ್ರಾಹೀನತೆ ಉಂಟಾಗಬಹುದು.

ಆಲ್ಜೈಮರ್ಸ್ ಅಪಾಯ :

ಹಿಂದಿನ ಅಧ್ಯಯನಗಳು ತೋರಿಸುವಂತೆ ವಯಸ್ಸಾದವರಲ್ಲಿ ರಾತ್ರಿ (Night) ಯಲ್ಲಿ ಪ್ರಕಾಶಮಾನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಆಲ್ಜೈಮರ್ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ.

ಬೆಳಕಿನ ಮಾಲಿನ್ಯವನ್ನು ಕಡಿಮೆ ಮಾಡಲು ಸುಲಭ ಮಾರ್ಗಗಳು :
  • ಮಲಗುವ ಕೋಣೆಯನ್ನು ಕತ್ತಲೆಯಾಗಿ ಮಾಡುವುದು : ಸಾಧ್ಯವಾದಷ್ಟು ಕತ್ತಲೆ ಇರಿಸಿಕೊಳ್ಳಿ.
  • ಫೋನ್, ಟಿವಿ ಬಳಕೆ ತಪ್ಪಿಸು : ಮಲಗುವ ಮುನ್ನ ಡಿವೈಸ್‌ಗಳಿಂದ ದೂರವಿರಿ.
  • ಬ್ಲ್ಯಾಕೌಟ್ ಕರ್ಟನ್‌ಗಳು ಅಥವಾ ಸ್ಲೀಪ್ ಮಾಸ್ಕ್ ಬಳಸಿ : ಹೊರಗಿನ ಬೆಳಕನ್ನು ತಡೆಯಿರಿ.
ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಡಾ. ಅಬೋಹಾಶೆಮ್ ಪ್ರಕಾರ, “ಬೆಳಕಿನ ಮಾಲಿನ್ಯವು ಕೇವಲ ಅಸ್ವಸ್ಥತೆ ಅಲ್ಲ, ಇದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತಿದೆ. ಅದನ್ನು ತಡೆಯುವುದು ಬಹಳ ಮುಖ್ಯ.”

Disclaimer:
ಈ ಲೇಖನದಲ್ಲಿ ನೀಡಿರುವ ಮಾಹಿತಿ ಕೇವಲ ಸಾಮಾನ್ಯ ಶೈಕ್ಷಣಿಕ ಮತ್ತು ಜಾಗೃತಿ ಉದ್ದೇಶಕ್ಕಾಗಿ ಮಾತ್ರ. ಇದು ವೈದ್ಯಕೀಯ ಸಲಹೆ, Diagnosis ಅಥವಾ ಚಿಕಿತ್ಸೆಗಾಗಿ ಪರಿಗಣಿಸಬಾರದು. ಹೃದಯ, ನಿದ್ರೆ ಅಥವಾ ಯಾವುದೇ ಆರೋಗ್ಯ ಸಮಸ್ಯೆಗಳಿಗಾಗಿ ವೈದ್ಯಕೀಯ ಸಲಹೆ ಪಡೆಯಲು ಪರಾಮರ್ಶಿತ ವೈದ್ಯರನ್ನು ಸಂಪರ್ಕಿಸಿ. ಈ ಲೇಖನದ ಮಾಹಿತಿಯನ್ನು ಜನಸ್ಪಂದನ ನ್ಯೂಸ್‌ ದೃಢಪಡಿಸಿಲ್ಲ.


ದೇವಸ್ಥಾನದಲ್ಲಿ ನಮಸ್ಕರಿಸುವಾಗ ಮಗಳ ಮೇಲೆ ಮಚ್ಚು ಬೀಸಿದ Mother.

mother-attacks-daughter-worshipping-at-temple

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸಂಪಿಗೆಹಳ್ಳಿ ಪ್ರದೇಶದಲ್ಲಿ ಭೀಕರ ಘಟನೆ ಸಂಭವಿಸಿದೆ. ತಾಯಿ (Mother) ತನ್ನ 22 ವರ್ಷದ ಮಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಪೋಲೀಸ್ ವರದಿಗಳ ಪ್ರಕಾರ, ಹಲ್ಲೆಗೆ ಒಳಗಾದ ಯುವತಿಯನ್ನು ರಮ್ಯಾ ಎಂದು ಗುರುತಿಸಲಾಗಿದೆ. ರಮ್ಯಾ ಕೆಲವು ವರ್ಷಗಳ ಹಿಂದೆ ಸೋಮಶೇಖರ್ ಎಂಬಾತನೊಂದಿಗೆ ಮದುವೆಯಾದಿದ್ದು, ಇಬ್ಬರೂ ಆನೇಕಲ್‌ನಲ್ಲಿ ಎರಡು ಮಕ್ಕಳೊಡನೆ ವಾಸವಾಗಿದ್ದರು.

ಇನ್ನು ಸಣ್ಣ ಗಲಾಟೆಯಾದರೂ ಸಹ ರಮ್ಯಾ ತನ್ನ ಪತಿ – ಮಕ್ಕಳನ್ನು ಬಿಟ್ಟು ತವರು ಮನೆಗೆ ಓಡಿ ಬರುತ್ತಿದ್ದಳು. ಈ ನಡುವೆ ರಮ್ಯಾ ಮೂರು ದಿನಗಳ ಹಿಂದೆ ತನ್ನ ಎರಡು ಮಕ್ಕಳಿಗೆ ಅರಾಮ ಇಲ್ಲದ ಹಿನ್ನಲೆಯಲ್ಲಿ ಮತ್ತು ತನಗೂ ಆರೋಗ್ಯ ಸರಿ ಇಲ್ಲದರಿಂದ ಪತಿಯ ಜೊತೆ ತಾಯಿ (Mother) ಮನೆಗೆ ಬಂದಿದ್ದಾಳೆ.

ಇದನ್ನು ಓದಿ : Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಪದೇ ಪದೇ ತನ್ನ ಮಗಳು ತವರು ಮನೆಗೆ ಬರುತ್ತಿರುವುದರಿಂದ ಸಿಟ್ಟಾದ ತಾಯಿ (Mother) ಸರೋಜಮ್ಮ, ಮಗಳ ಜೊತೆ ಜಗಳ ಮಾಡಿದ್ದಾರೆ. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅಮವಾಸೆ ಹಿನ್ನೆಲೆಯಲ್ಲಿ ಮಗಳನ್ನು ಮಾತ್ರ ಪೂಜೆಗೆ ಹೋಗೋಣ ಎಂದು ಕರೆದುಕೊಂಡು ಮನೆಯಿಂದ ಸ್ವಲ್ಪವೇ ದೂರ ಇರುವ ದೇವಸ್ಥಾನಕ್ಕೆ ಬಂದಿದ್ದಾರೆ.

ತಾಯಿ (Mother) ಸರೋಜಮ್ಮ ತನ್ನ ಮಗಳ ಜೊತೆಗೆ ಪೂಜೆ ವಸ್ತು ಹಾಗೂ ಮಚ್ಚಿನ ಸಮೇತ ದೇವಸ್ಥಾನ ಬಂದಿದ್ದಾರೆ. ಇದನ್ನೂ ನೋಡಿದ ದೇವಸ್ಥಾನದ (Temple) ಹತ್ತಿರದ ಮನೆಯವರು ಏನಾಗುತ್ತಿದೆ ಎಂದು ನೋಡಲು ಬಂದಿದ್ದಾರೆ. ಜನರನ್ನು ನೋಡಿದ ಸರೋಜಮ್ಮ ಸಿಟ್ಟಾಗಿ ಎಲ್ಲರಿಗೂ ಬೈದು ವಾಪಸ್ ಕಳುಹಿಸಿದ್ದಾಳೆ.

ಸರೋಜಮ್ಮ ಸಿಟ್ಟಾಗಿ ಎಲ್ಲರನ್ನು ಬೈದ ಹಿನ್ನಲೆಯಲ್ಲಿ ಎಲ್ಲರೂ ಹೋದ ಮೇಲೆ ಏನೋ ಪೂಜೆ ಮಾಡಿ, ಮಗಳಿಗೆ ನಮಸ್ಕಾರ ಮಾಡುವಂತೆ ತಿಳಿಸಿದ್ದಾರೆ. ತಾಯಿ (Mother) ಮಾತಿನಂತೆ ಮಗಳು ರಮ್ಯಾ ತಲೆಬಾಗಿ ನಮಸ್ಕರಿಸುವಾಗ ಅವಳ ಕುತ್ತಿಗೆಯ ಭಾಗಕ್ಕೆ ತಾಯಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಮಗಳ ಕುತ್ತಿಗೆಯನ್ನು ಮಚ್ಚಿನಿಂದ ಕತ್ತರಿಸುತ್ತಿದಂತೆಯೇ ತಾಯಿ (Mother) ದೇವಸ್ಥಾನದಿಂದ ಪರಾರಿಯಾಗಿದ್ದಾರೆ. ಈ ಕೃತ್ಯದಿಂದ ತಾಯಿ ತನ್ನ ಮಗಳನ್ನೇ ನರಬಲಿ ಕೊಡೊದಕ್ಕೆ ಮುಂದಾಗಿದ್ದಾಳಾ ಎಂಬ ಅನುಮಾನ ಮೂಡತೊಡಗಿದೆ.

ಇನ್ನು ಮಚ್ಚಿನಿಂದ ಗಂಭೀರವಾದ ಗಾಯಗೊಂಡ ರಮ್ಯಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಸದ್ಯ ಸ್ಥಳ ಮಹಜರು ನಡೆಸಿರುವ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಸರೋಜಮ್ಮಗಾಗಿ ಹುಡುಕಾಟ ನಡೆಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ದೇವಸ್ಥಾನದಲ್ಲಿ ನಮಸ್ಕರಿಸುವಾಗ ಮಗಳ ಮೇಲೆ ಮಚ್ಚು ಬೀಸಿದ Mother.

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸಂಪಿಗೆಹಳ್ಳಿ ಪ್ರದೇಶದಲ್ಲಿ ಭೀಕರ ಘಟನೆ ಸಂಭವಿಸಿದೆ. ತಾಯಿ (Mother) ತನ್ನ 22 ವರ್ಷದ ಮಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಪೋಲೀಸ್ ವರದಿಗಳ ಪ್ರಕಾರ, ಹಲ್ಲೆಗೆ ಒಳಗಾದ ಯುವತಿಯನ್ನು ರಮ್ಯಾ ಎಂದು ಗುರುತಿಸಲಾಗಿದೆ. ರಮ್ಯಾ ಕೆಲವು ವರ್ಷಗಳ ಹಿಂದೆ ಸೋಮಶೇಖರ್ ಎಂಬಾತನೊಂದಿಗೆ ಮದುವೆಯಾದಿದ್ದು, ಇಬ್ಬರೂ ಆನೇಕಲ್‌ನಲ್ಲಿ ಎರಡು ಮಕ್ಕಳೊಡನೆ ವಾಸವಾಗಿದ್ದರು.

ಇನ್ನು ಸಣ್ಣ ಗಲಾಟೆಯಾದರೂ ಸಹ ರಮ್ಯಾ ತನ್ನ ಪತಿ – ಮಕ್ಕಳನ್ನು ಬಿಟ್ಟು ತವರು ಮನೆಗೆ ಓಡಿ ಬರುತ್ತಿದ್ದಳು. ಈ ನಡುವೆ ರಮ್ಯಾ ಮೂರು ದಿನಗಳ ಹಿಂದೆ ತನ್ನ ಎರಡು ಮಕ್ಕಳಿಗೆ ಅರಾಮ ಇಲ್ಲದ ಹಿನ್ನಲೆಯಲ್ಲಿ ಮತ್ತು ತನಗೂ ಆರೋಗ್ಯ ಸರಿ ಇಲ್ಲದರಿಂದ ಪತಿಯ ಜೊತೆ ತಾಯಿ (Mother) ಮನೆಗೆ ಬಂದಿದ್ದಾಳೆ.

ಇದನ್ನು ಓದಿ : Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಪದೇ ಪದೇ ತನ್ನ ಮಗಳು ತವರು ಮನೆಗೆ ಬರುತ್ತಿರುವುದರಿಂದ ಸಿಟ್ಟಾದ ತಾಯಿ (Mother) ಸರೋಜಮ್ಮ, ಮಗಳ ಜೊತೆ ಜಗಳ ಮಾಡಿದ್ದಾರೆ. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅಮವಾಸೆ ಹಿನ್ನೆಲೆಯಲ್ಲಿ ಮಗಳನ್ನು ಮಾತ್ರ ಪೂಜೆಗೆ ಹೋಗೋಣ ಎಂದು ಕರೆದುಕೊಂಡು ಮನೆಯಿಂದ ಸ್ವಲ್ಪವೇ ದೂರ ಇರುವ ದೇವಸ್ಥಾನಕ್ಕೆ ಬಂದಿದ್ದಾರೆ.

ತಾಯಿ (Mother) ಸರೋಜಮ್ಮ ತನ್ನ ಮಗಳ ಜೊತೆಗೆ ಪೂಜೆ ವಸ್ತು ಹಾಗೂ ಮಚ್ಚಿನ ಸಮೇತ ದೇವಸ್ಥಾನ ಬಂದಿದ್ದಾರೆ. ಇದನ್ನೂ ನೋಡಿದ ದೇವಸ್ಥಾನದ (Temple) ಹತ್ತಿರದ ಮನೆಯವರು ಏನಾಗುತ್ತಿದೆ ಎಂದು ನೋಡಲು ಬಂದಿದ್ದಾರೆ. ಜನರನ್ನು ನೋಡಿದ ಸರೋಜಮ್ಮ ಸಿಟ್ಟಾಗಿ ಎಲ್ಲರಿಗೂ ಬೈದು ವಾಪಸ್ ಕಳುಹಿಸಿದ್ದಾಳೆ.

ಸರೋಜಮ್ಮ ಸಿಟ್ಟಾಗಿ ಎಲ್ಲರನ್ನು ಬೈದ ಹಿನ್ನಲೆಯಲ್ಲಿ ಎಲ್ಲರೂ ಹೋದ ಮೇಲೆ ಏನೋ ಪೂಜೆ ಮಾಡಿ, ಮಗಳಿಗೆ ನಮಸ್ಕಾರ ಮಾಡುವಂತೆ ತಿಳಿಸಿದ್ದಾರೆ. ತಾಯಿ (Mother) ಮಾತಿನಂತೆ ಮಗಳು ರಮ್ಯಾ ತಲೆಬಾಗಿ ನಮಸ್ಕರಿಸುವಾಗ ಅವಳ ಕುತ್ತಿಗೆಯ ಭಾಗಕ್ಕೆ ತಾಯಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇದನ್ನು ಓದಿ : ಈ ಪುಟ್ಟ ಬೀಜ ಸೇವನೆಯಿಂದ ಗಂಟುಗಳ Uric-Acid ಕರಗಿ, ಕಿಡ್ನಿ ಸ್ಟೋನ್ ಹೊರಬರುತ್ತದೆ.

ಮಗಳ ಕುತ್ತಿಗೆಯನ್ನು ಮಚ್ಚಿನಿಂದ ಕತ್ತರಿಸುತ್ತಿದಂತೆಯೇ ತಾಯಿ (Mother) ದೇವಸ್ಥಾನದಿಂದ ಪರಾರಿಯಾಗಿದ್ದಾರೆ. ಈ ಕೃತ್ಯದಿಂದ ತಾಯಿ ತನ್ನ ಮಗಳನ್ನೇ ನರಬಲಿ ಕೊಡೊದಕ್ಕೆ ಮುಂದಾಗಿದ್ದಾಳಾ ಎಂಬ ಅನುಮಾನ ಮೂಡತೊಡಗಿದೆ.

ಇನ್ನು ಮಚ್ಚಿನಿಂದ ಗಂಭೀರವಾದ ಗಾಯಗೊಂಡ ರಮ್ಯಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಸದ್ಯ ಸ್ಥಳ ಮಹಜರು ನಡೆಸಿರುವ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಸರೋಜಮ್ಮಗಾಗಿ ಹುಡುಕಾಟ ನಡೆಸಿದ್ದಾರೆ.


Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

kiss-lover-tongue-bite-kanpur-incident

ಜನಸ್ಪಂದನ ನ್ಯೂಸ್‌, ಕಾನ್ಪುರ್‌ (ಉ.ಪ್ರ) : ಓರ್ವ ಮಾಜಿ ಪ್ರಿಯಕರ ತನ್ನ ಮಾಜಿ ಪ್ರೆಯಸಿಗೆ ಬಲವಂತವಾಗಿ ಮುತ್ತು (Kiss) ಕೊಡುವಾಗ ಕೋಪಗೊಂಡ ಪ್ರೇಯಸಿ ಆತನ ನಾಲಿಗೆಯನ್ನೇ ಕಚ್ಚಿ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ಉಂಟುಮಾಡಿದೆ. ಇಲ್ಲಿ ಪ್ರೇಯಸಿ ಮತ್ತು ಆಕೆಯ ಮಾಜಿ ಪ್ರಿಯಕರ ಇಬ್ಬರೂ ವಿವಾಹಿತರಾಗಿದ್ದಾರೆ.

ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.

ಪ್ರೇಯಸಿ, ಮುತ್ತು (Kiss) ಕೊಡುವಾಗ ಪ್ರಿಯಕರ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ಹಾಕಿರುವ ಪರಿಣಾಮ ಬಾಯಿಂದ ರಕ್ತಸ್ರಾವವಾಗುತ್ತಲೇ ಆತ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ದೌಡಾಯಿಸಿ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿನ್ನಲೆ :

35 ವರ್ಷದ ವಿವಾಹಿತ ಚಂಪಿ ಎಂಬ ಉತ್ತರ ಪ್ರದೇಶದ ಕಾನ್ಪುರದ ದರಿಯಾಪುರ ಗ್ರಾಮದ ನಿವಾಸಿ ತನ್ನದೇ ಗ್ರಾಮದ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಮಹಿಳೆಯ ಪೊಷಕರಿಗೆ ಈ ವಿಷಯ ತಿಳಿಯುತ್ತಿದಂತೆಯೇ ಆಕೆಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮಹಿಳೆಯ ಮದುವೆಯ ನಂತರವೂ ಸಹ ವಿವಾಹಿತ ಚಂಪಿ ಆಗಾಗ್ಗೆ ತನ್ನ ಮಾಜಿ ಪ್ರೆಯಸಿ ಹಾಗು ವಿವಾಹಿತೆಯನ್ನು ಭೇಟಿಯಾಗುತ್ತಿದ್ದ, ಅಷ್ಟೆ ಅಲ್ಲದೆ ಪ್ರೆಯಸಿಗೆ ತನ್ನೊಂದಿಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ.

ಇದನ್ನು ಓದಿ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್‌ನಲ್ಲಿ Engineer ಹತ್ಯೆ.

ಮಾಜಿ ಪ್ರೇಯಸಿ ಕುಟುಂಬದ ಸಲುವಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಸೋಮವಾರ ಮಧ್ಯಾಹ್ನ ಸಮೀಪದ ಕೆರೆಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಮಾಜಿ ಪ್ರಿಯಕರ ಚಂಪಿ, ಒಂಟಿಯಾಗಿರುವ ಆಕೆಯನ್ನು ಆಕೆಯನ್ನು ಭೇಟಿ ಮಾಡಿ ಮಾತನಾಡಿಸಲು ಯತ್ನಿಸಿದ್ದಾನೆ.

ಆದರೆ ಮಹಿಳೆ ಅಂದರೆ ಮಾಜಿ ಗೆಳತಿ ಆತನೊಂದಿಗೆ ಮಾತನಾಡಲು ಒಪ್ಪದಿದ್ದಾಗ ಚಂಪಿ ಆಕೆಯನ್ನು ಬಲವಂತವಾಗಿ ಹಿಡಿದು ಚುಂಬಿಸಲು (Kiss) ಮುಂದಾಗಿದ್ದಾನೆ. ಆದರೆ ಪ್ರೇಯಸಿ ಇಷ್ಟವಿರದ ಕಾರಣ ಹಿಂದಕ್ಕೆ ಸರಿಯಲು ಮುಂದಾಗಿದ್ದಾಳೆ.

ಆದರೆ ಮಾಜಿ ಪ್ರಿಯಕರ ಆಕೆಯನ್ನು ಬಲವಂತಾಗಿ ತಬ್ಬಿಕೊಂಡು ಚುಂಬಿಸಲು (Kiss) ಯತ್ನಿಸುತ್ತಿದಂತೆಯೇ ಮಹಿಳೆ (ಪ್ರೇಯಸಿ) ಬಿಡಿಸಿಕೊಳ್ಳಲು ಸಾಧ್ಯವಾಗದೇ ಆತನ ನಾಲಿಗೆಯನ್ನೇ ತನ್ನ ಹಲ್ಲುಗಳಿಂದ ಕತ್ತರಿಸಿ ಹಾಕಿದ್ದಾಳೆ.

ಮುತ್ತು (Kiss) ಕೊಡುವಾಗ ಹುಲ್ಲುಗಳಿಂದ ನಾಲಿಗೆ ಕತ್ತರಿಸಿದ ಪರಿಣಾಮ ನೋವಿನಿಂದ ಚಂಪಿ ಜೋರಾಗಿ ಚಿರಾಡಿದ್ದಾನೆ. ಆತನ ಚಿರಾಟ ಕೇಳಿದ ಸ್ಥಳಿಯರು ಸ್ಥಳಕ್ಕಾಗಮಿಸಿ ನೋಡಿದಾಗ, ಆತ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!

ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಪ್ರಕರಣವನ್ನು ದೃಢಪಡಿಸಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ