Home Blog Page 25

ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಒಂದು ಬೈಕ್ ಸವಾರ ಮತ್ತು ಹಾವಿನ (Snake) ನಡುವೆ ನಡೆದ ಭಯಾನಕ ಘಟನೆಯನ್ನ ಸೆರೆಹಿಡಿದಿದ್ದು, ವೀಕ್ಷಕರು ಬೆಚ್ಚಿಬೀಳಿಸುವಂತಹ ದೃಶ್ಯವಾಗಿದೆ.

ಇದು ಕೇವಲ 10 ಸೆಕೆಂಡುಗಳ ಈ ಸಣ್ಣ ಕ್ಲಿಪ್ ಆದರೂ ಸಹ ಮೈಜುಂ ಎನ್ನುವಂತಿದೆ. ಸಾಮಾನ್ಯವಾಗಿ ಕಾಣುವ ಪಾರ್ಕಿಂಗ್ ವೇಳೆ ಹೇಗೆ ಭಯಂಕರ ಕ್ಷಣಗಳು ಉಂಟಾಗಬಹುದು ಎಂಬುದನ್ನು ಈ ವಿಡಿಯೋ ತೋರಿಸುತ್ತದೆ.

ವಿಡಿಯೋದಲ್ಲಿ, ಸವಾರ ತನ್ನ ಬೈಕ್‌ನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಲು ಹೋಗುತ್ತಾನೆ. ಅಷ್ಟರಲ್ಲೇ, ಪಕ್ಕದಲ್ಲಿ ಹಾವು (Snake) ಇರುವುದನ್ನು ಅವನ ಗಮನಕ್ಕೆ ಬಂದಿರಲಿಲ್ಲ. ಬೈಕ್ ಆಕಸ್ಮಿಕವಾಗಿ ಹಾವಿನ ಮೇಲೆ ಹರಿದ ಪರಿಣಾಮ ಹಾಗೂ ಗಾಯಗೊಂಡಿದೆ.

ಗಾಯಗೊಂಡ ಹಾವು ತಕ್ಷಣವೇ ಸವಾರನನ್ನು ಕಚ್ಚಲು ಪ್ರಯತ್ನಿಸಿತ್ತಾದರೂ ಮೊದಲ ಬಾರಿಗೆ  ಸಾಧ್ಯವಾಗಲಿಲ್ಲ, ಆದರೆ ಕೆಲ ಸೆಕೆಂಡುಗಳಲ್ಲಿ ಹಾವು ಮತ್ತೆ ಮುಖಮುತ್ತಿ ಹಾರಿ ಬೈಕ್‌ ಸವಾರನ ಕಾಲನ್ನು ಕಚ್ಚಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ Leopard ದಾಳಿಯಿಂದ ಪಾರಾದ ಪೊಲೀಸ್ ಅಧಿಕಾರಿ.!

ಬೈಕ್‌ ಸವಾರ ಹಾವೂ (Snake) ಕಚ್ಚುತ್ತಿದಂತೆಯೇ ಭಯಭೀತನಾಗಿ ತಕ್ಷಣ ಬೈಕ್ ನೆಲಕ್ಕೆ ಚಲ್ಲಿ ದೂರ ಓಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಆದರೆ ಹಾವು ರಸ್ತೆಯಲ್ಲಿ ಒದ್ದಾಡುತ್ತಿರುವುದು ಸಂಪೂರ್ಣ ಘಟನೆ CCTV ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಘಟನಾ ನಂತರ ಸವಾರ ಗಂಭೀರವಾಗಿ ಗಾಯಗೊಂಡಾರೋ ಅಥವಾ ದಪ್ಪ ಬಟ್ಟೆ ಧರಿಸಿದ್ದರಿಂದ ಹಾವಿನ ಕೋರೆಹಲ್ಲು ದೇಹಕ್ಕೆ ತಲುಪಿರಲಿಲ್ಲ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ನಡೆದ ನಿಖರ ಸ್ಥಳವನ್ನು ಕೂಡ ಖಚಿತಪಡಿಸಲಾಗಿಲ್ಲ, ಆದರೆ ಈ ವಿಡಿಯೋ ಲಕ್ಷಾಂತರ ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಪಡೆದಿದೆ.

ಹಾವಿನ (Snake) ವಿಡಿಯೋ :

https://twitter.com/i/status/1988525914578186269

ಮತ್ತೊಂದು ಭಯಂಕರ ಘಟನೆ ; ಕಾರಿನ ಸೈಡ್ ಮಿರರ್‌ನಲ್ಲಿ ಹಾವು (Snake) :

ತಮಿಳುನಾಡಿನ ನಮಕ್ಕಲ್–ಸೆಲಂ ರಸ್ತೆಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಚಾಲಕ ತನ್ನ ಕಾರಿನ ಸೈಡ್ ಮಿರರ್‌ನಲ್ಲಿ ಹಾವು (Snake) ಇದ್ದುದನ್ನು ಕಂಡು, ಭಯದಿಂದ ದಪ್ಪಾಗಿ ಹೋದರು.

ಈ ಘಟನೆಯ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಾಹನ ಓಡಿಸುತ್ತಿರುವವರಿಗೆ ಎಚ್ಚರಿಕೆಯ ಅಗತ್ಯವನ್ನು ನೆನಪಿಸುತ್ತಿದೆ. ವಿಶೇಷವಾಗಿ ಚಳಿಗಾಲ ಮತ್ತು ಮಳೆ ಕಾಲದಲ್ಲಿ, ಹಾವು (Snake) ಗಳು ಅಥವಾ ಇತರ ಸಸ್ತನಿಗಳು ವಾಹನಗಳ ಹತ್ತಿರ ಕಾಣಿಸಿಕೊಳ್ಳಬಹುದು ಎಂದು ಸಾರುತ್ತಿದೆ.

ತಿರುವಿನಲ್ಲಿ ಬಾಲಕನ ಮೇಲೆ ಹರಿದ Lorry ; ಮನಕಲಕುವ ವಿಡಿಯೋ ವೈರಲ್.!
ಗಮನಿಸಬೇಕಾದ ಮುನ್ನೆಚ್ಚರಿಕೆಗಳು :
  • ಅರಣ್ಯ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಬಳಿಯುಳ್ಳ ಪಾರ್ಕಿಂಗ್ ಅಥವಾ ಬೈಕ್ ನಿಲ್ಲಿಸುವಾಗ ಸುತ್ತಲಿನ ಪರಿಸರಕ್ಕೆ ಎಚ್ಚರಿಕೆ ವಹಿಸಬೇಕು.
  • ದಪ್ಪ ಬಟ್ಟೆ ಅಥವಾ ಲಾಂಗ್ ಪ್ಯಾಂಟ್ ಧರಿಸುವುದು ಹಾವಿನ ದಂತಗಳಿಂದ ರಕ್ಷಿಸಬಹುದು.
  • ವಾಹನ ಸವಾರರು ಕಾರಿನ ಸೈಡ್ ಮಿರರ್ ಅಥವಾ ಕಬ್ಬಿಣದ ಭಾಗಗಳಿಗೆ ತಡವಾಗಿ ನೋಡುವುದನ್ನು ತಪ್ಪಿಸಬೇಕು.
  • ಸಿಸಿಟಿವಿ ಅಥವಾ ಮೊಬೈಲ್ ಕ್ಯಾಮೆರಾ ಮೂಲಕ ಸ್ಥಳವನ್ನು ಚೆಕ್ ಮಾಡುವುದರಿಂದ ಮುನ್ನೆಚ್ಚರಿಕೆಯೊಂದಿಗೆ ಇರುತ್ತಾರೆ.

ಈ ರೀತಿ ಸರಳ ಎಚ್ಚರಿಕೆಗಳ ಮೂಲಕ ಸವಾರರು ಮತ್ತು ವಾಹನ ಮಾಲೀಕರು ಹಾವಿನೊಡನೆ ಸಂಭವಿಸಬಹುದಾದ ಅಪಘಾತಗಳಿಂದ ತಪ್ಪಿಸಿಕೊಳ್ಳಬಹುದು.


“Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

Ants

ಜನಸ್ಪಂದನ ನ್ಯೂಸ್‌, ಆರೋಗ್ಯ : ಮನೆಯೊಳಗೆ ಇರುವೆಗಳು (Ants) ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯ. ವಿಶೇಷವಾಗಿ ಅಡುಗೆ ಕೋಣೆಯ ಬಳಿ ಅಥವಾ ಆಹಾರ ಇಡುವ ಸ್ಥಳಗಳಲ್ಲಿ ಇವುಗಳ ಹಾವಳಿ ಇನ್ನು ಹೆಚ್ಚಿರುತ್ತದೆ.

ಪುಟ್ಟ ಜೀವಿಗಳಾದರೂ ಇವುಗಳ ಕಾಟ ಮನೆಯನ್ನು ಕಿರಿಕಿರಿಯಿಂದ ತುಂಬಿಸಿ ಬಿಡುತ್ತದೆ. ಅನೇಕರು ಇರುವೆಗಳನ್ನು ತೊಡೆದುಹಾಕಲು ಮಾರುಕಟ್ಟೆಯ ರಾಸಾಯನಿಕ ಸ್ಪ್ರೇ ಅಥವಾ ಪೌಡರ್‌ಗಳನ್ನು ಬಳಸುತ್ತಾರೆ. ಆದರೆ, ಇವು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಮತ್ತು ಮಕ್ಕಳಿಗೆ, ಪಶುಪಕ್ಷಿಗಳಿಗೆ ಅಪಾಯ ಉಂಟುಮಾಡಬಹುದು.

ಆದರೆ ಮನೆಯಲ್ಲಿಯೇ ಲಭ್ಯವಿರುವ ಕೆಲವು ನೈಸರ್ಗಿಕ ವಸ್ತುಗಳಿಂದ ಇರುವೆಗಳ ಕಾಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು.

ಇಲ್ಲಿವೆ ಇರುವೆಗಳ ಕಾಟ ತಪ್ಪಿಸಲು ಸರಳ ಹಾಗೂ ಸುರಕ್ಷಿತ ಮನೆಮದ್ದುಗಳು :
ಇದನ್ನು ಓದಿ :  Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ನಿಂಬೆ ಮತ್ತು ವಿನೆಗರ್ ಮಿಶ್ರಣ :

ಇರುವೆಗಳು ಹುಳಿ ಮತ್ತು ಬಲವಾದ ವಾಸನೆಯನ್ನು ದ್ವೇಷಿಸುತ್ತವೆ. ನಿಂಬೆ ರಸ, ಬಿಳಿ ವಿನೆಗರ್ ಮತ್ತು ನೀರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ ಸ್ಪ್ರೇ ಬಾಟಲಿಯಲ್ಲಿ ತುಂಬಿ. ಈ ಮಿಶ್ರಣವನ್ನು ಬಾಗಿಲು, ಕಿಟಕಿ, ಗೋಡೆ ಬಿರುಕುಗಳ ಬಳಿ ಸಿಂಪಡಿಸಿ. ನಿಂಬೆ-ವಿನೆಗರ್‌ನ ತೀವ್ರ ವಾಸನೆ ಇರುವೆಗಳು ಒಳಗೆ ಪ್ರವೇಶಿಸದಂತೆ ತಡೆಯುತ್ತದೆ ಮತ್ತು ಅಡುಗೆ ಮನೆಯನ್ನು ಶುದ್ಧಗೊಳಿಸುತ್ತದೆ.

ಉಪ್ಪಿನ ದ್ರಾವಣ :

ಉಪ್ಪು ಇರುವೆಗಳನ್ನು ಓಡಿಸಲು ಅತ್ಯಂತ ಸರಳ ಹಾಗೂ ಪರಿಣಾಮಕಾರಿ ವಿಧಾನವಾಗಿದೆ. ಒಂದು ಲೋಟ ಉಗುರುಬೆಚ್ಚಗಿನ ನೀರಿಗೆ ಎರಡು ಚಮಚ ಉಪ್ಪು ಸೇರಿಸಿ ಚೆನ್ನಾಗಿ ಕರಗಿಸಿ. ಈ ದ್ರಾವಣವನ್ನು ಇರುವೆಗಳ ಹಾದಿಗಳ ಮೇಲೆ ಸಿಂಪಡಿಸಿ. ಕೆಲವೇ ನಿಮಿಷಗಳಲ್ಲಿ ಇರುವೆಗಳು ಅಲ್ಲಿಂದ ಓಡಿ ಹೋಗುತ್ತವೆ.

ದಾಲ್ಚಿನ್ನಿ ಮತ್ತು ಲವಂಗದ ವಾಸನೆ :

ದಾಲ್ಚಿನ್ನಿಯ ಬಲವಾದ ಪರಿಮಳವು ಇರುವೆಗಳಿಗೆ ಅಸಹನೀಯ. ಇರುವೆಗಳು ಓಡಾಡುವ ಸ್ಥಳದಲ್ಲಿ ದಾಲ್ಚಿನ್ನಿ ಪುಡಿ ಅಥವಾ ದಾಲ್ಚಿನ್ನಿ ಎಣ್ಣೆ ನೀರಿನಲ್ಲಿ ಬೆರೆಸಿ ಸಿಂಪಡಿಸಬಹುದು. ಜೊತೆಗೆ ಲವಂಗವನ್ನು ಕೂಡ ಇರುವೆ ಹಾದಿಗಳ ಬಳಿ ಇಡುವುದರಿಂದ ಇವು ಹತ್ತಿರ ಬರೋದಿಲ್ಲ. ಈ ವಿಧಾನ ನೈಸರ್ಗಿಕವಾಗಿದ್ದು, ಸುಗಂಧದಿಂದ ಮನೆಯ ವಾತಾವರಣವನ್ನೂ ತಾಜಾಗೊಳಿಸುತ್ತದೆ.

ಪುದೀನಾ ಎಣ್ಣೆ :

ಪುದೀನಾ ಎಣ್ಣೆಯ ತಾಜಾ ವಾಸನೆ ಇರುವೆಗಳನ್ನು ದೂರವಿಡಲು ಬಹಳ ಪರಿಣಾಮಕಾರಿ. ಒಂದು ಕಪ್ ನೀರಿಗೆ 10 ಹನಿ ಪುದೀನಾ ಎಣ್ಣೆ ಸೇರಿಸಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಮನೆಯ ಮೂಲೆಗಳು, ಅಡುಗೆಮನೆ ತಳಹದಿ ಮತ್ತು ಇರುವೆಗಳು ಕಾಣಿಸಿಕೊಳ್ಳುವ ಸ್ಥಳಗಳಲ್ಲಿ ಸಿಂಪಡಿಸಿ. ಇವು ಇರುವೆಗಳನ್ನು ಮಾತ್ರವಲ್ಲ, ಇತರ ಕೀಟಗಳನ್ನೂ ತಡೆಯುತ್ತದೆ.

ಇದನ್ನು ಓದಿ : “Blood-Sugar ನಿಯಂತ್ರಣಕ್ಕೆ ಈ ಪುಡಿ ಬಿಸಿ ನೀರಿನೊಂದಿಗೆ ಕುಡಿಯಿರಿ : ಬ್ಲಡ್ ಶುಗರ್ ನಾರ್ಮಲ್ ಆಗುತ್ತದೆ”.
ಈರುಳ್ಳಿ ತುಂಡುಗಳು :

ಈರುಳ್ಳಿಯ ಬಲವಾದ ವಾಸನೆಯನ್ನು ಇರುವೆಗಳು ಸಹಿಸಿಕೊಳ್ಳಲಾರವು. ಇರುವೆಗಳು ಓಡಾಡುವ ಸ್ಥಳಗಳಲ್ಲಿ ಈರುಳ್ಳಿ ತುಂಡುಗಳನ್ನು ಇರಿಸಿ. ಕೆಲವೇ ಗಂಟೆಗಳಲ್ಲಿ ಇವು ಅಲ್ಲಿಂದ ಮಾಯವಾಗುತ್ತವೆ. ನಿಯಮಿತವಾಗಿ ಈರುಳ್ಳಿಯ ತುಂಡುಗಳನ್ನು ಬದಲಾಯಿಸುವುದರಿಂದ ಪರಿಣಾಮ ಹೆಚ್ಚು ಕಾಲ ಉಳಿಯುತ್ತದೆ.

ನಿಯಮಿತ ಸ್ವಚ್ಛತೆ ಮತ್ತು ಮುನ್ನೆಚ್ಚರಿಕೆಗಳು :

ಮನೆಯ ಸ್ವಚ್ಛತೆ ಇರುವೆ ನಿಯಂತ್ರಣದ ಮುಖ್ಯ ಭಾಗವಾಗಿದೆ. ಅಡುಗೆಮನೆಯಲ್ಲಿ ಸಕ್ಕರೆ, ಸಿಹಿತಿಂಡಿ ಅಥವಾ ಆಹಾರ ಕಣಗಳು ಚೆಲ್ಲದಂತೆ ನೋಡಿಕೊಳ್ಳಿ. ಆಹಾರ ವಸ್ತುಗಳನ್ನು ಭದ್ರವಾಗಿ ಮುಚ್ಚಿ ಇಡಿ. ಬಿರುಕುಗಳು ಮತ್ತು ರಂಧ್ರಗಳನ್ನು ಮುಚ್ಚುವುದರಿಂದ ಇರುವೆಗಳು ಒಳಗೆ ನುಗ್ಗುವ ದಾರಿ ಕಡಿಮೆಯಾಗುತ್ತದೆ. ತೇವಭರಿತ ಸ್ಥಳಗಳು ಇರುವೆಗಳಿಗೆ ಆಕರ್ಷಕವಾಗಿರುವುದರಿಂದ ಮನೆ ಒಣದಾಗಿರಲಿ.

ಸಂಪಾದಕೀಯ :

ಮಾರುಕಟ್ಟೆಯ ರಾಸಾಯನಿಕಗಳನ್ನು ಬಿಟ್ಟು ನೈಸರ್ಗಿಕ ಮನೆಮದ್ದುಗಳನ್ನು ಬಳಸಿ ನಿಮ್ಮ ಮನೆ ಮತ್ತು ಅಡುಗೆಮನೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬಹುದು. ನಿಂಬೆ, ವಿನೆಗರ್, ಪುದೀನಾ ಎಣ್ಣೆ, ದಾಲ್ಚಿನ್ನಿ, ಈರುಳ್ಳಿ ಮುಂತಾದ ಸರಳ ವಸ್ತುಗಳಿಂದ ಇರುವೆಗಳ ಕಾಟದಿಂದ ಶಾಶ್ವತ ಪರಿಹಾರ ಪಡೆಯಬಹುದು.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ರಕ್ಷಣಾ ಕಾರ್ಯಾಚರಣೆಯಲ್ಲಿ Leopard ದಾಳಿಯಿಂದ ಪಾರಾದ ಪೊಲೀಸ್ ಅಧಿಕಾರಿ.!

0

ಜನಸ್ಪಂದನ ನ್ಯೂಸ್‌, ಕೊಲ್ಹಾಪುರ : ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದ ರೋಮಾಂಚಕ ಘಟನೆಯೊಂದು ಎಲ್ಲರೂ ನಡುಗುವಂತೆ ಮಾಡಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಚಿರತೆಯ (Leopard) ಭೀಕರ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

ವರದಿಯ ಪ್ರಕಾರ, ಈ ಘಟನೆ ನಗರದ ಮಧ್ಯಭಾಗದಲ್ಲಿರುವ ಮಹಾವಿತರಣ್ MSEB ಮುಖ್ಯ ಕಚೇರಿಯ ಬಳಿ ನಡೆದಿದೆ. ವಸತಿ ಪ್ರದೇಶದ ಸುತ್ತಮುತ್ತ ಚಿರತೆ (Leopard) ಅಲೆದಾಡುತ್ತಿತ್ತು ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆಹಿಡಿಯಲು ಸ್ಥಳಕ್ಕೆ ಧಾವಿಸಿದ್ದರು.

ಆದರೆ ಚಿರತೆ (Leopard) ಯನ್ನು ಹಿಡಿಯಲು ಮುಂದಾದ ಕ್ಷಣದಲ್ಲೇ ಅದು ತಂಡದ ಮೇಲೆ ಉಗ್ರ ಸ್ವರೂಪ ತೋರಿಸಿತು. ಪೊಲೀಸರು ಕೋಲು ಮತ್ತು ಕಬ್ಬಿಣದ ರಾಡ್ ಹಿಡಿದು ಮುನ್ನಡೆಯುತ್ತಿದ್ದಂತೆಯೇ, ಆಕಸ್ಮಿಕವಾಗಿ ಚಿರತೆ ಅವರತ್ತ ದಾಳಿ ನಡೆಸಿತು.

ಇದನ್ನೂ ಓದಿ 👉 :  ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!

ಕಡಿದಾದ ಹಾದಿಗಳಲ್ಲಿ ಓಡಾಟ ಆರಂಭವಾದರೂ, ಒಬ್ಬ ಪೊಲೀಸ್ ಅಧಿಕಾರಿ ಸಮತೋಲನ ಕಳೆದುಕೊಂಡು ನೆಲದ ಮೇಲೆ ಬಿದ್ದರು. ತಕ್ಷಣವೇ ಚಿರತೆ (Leopard) ಅವರ ಮೇಲೆ ಹಾರಿ ಬಿದ್ದ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತವೆ.

ಅದೃಷ್ಟವಶಾತ್, ಇತರ ಅಧಿಕಾರಿಗಳು ತಕ್ಷಣ ಕೂಗಿ ಕಬ್ಬಿಣದ ವಸ್ತುಗಳನ್ನು ಎಸೆದ ಪರಿಣಾಮ, ಚಿರತೆ ಹೆದರಿಕೊಂಡು ಸ್ಥಳದಿಂದ ಓಡಿ ಹೋಯಿತು. ಈ ಘಟನೆಯಿಂದ ಪೊಲೀಸರಿಗೆ ತೀವ್ರ ಆಘಾತವಾದರೂ, ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಅರಣ್ಯ ಅಧಿಕಾರಿಗಳ ಪ್ರಕಾರ, ಚಿರತೆ (Leopard) ದಾಳಿಯಿಂದ ಇಬ್ಬರು ವ್ಯಕ್ತಿಗಳು ಅದರಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಮತ್ತು ಇನ್ನೋಬ್ಬರು ಗಾಯಗೊಂಡಿದ್ದಾರೆ. ಸದ್ಯ ಅವರ ಸ್ಥಿತಿ ಅಪಾಯದಿಂದ ಹೊರಗಿದೆ. ಘಟನೆ ಬಳಿಕ ಆ ಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಮತ್ತು ಸ್ಥಳೀಯರಿಗೆ ಮನೆಗಳ ಒಳಗೇ ಇರಲು ಸೂಚಿಸಲಾಗಿದೆ.

ಅಧಿಕಾರಿಗಳು ಆ ಪ್ರದೇಶವನ್ನು ಹಗ್ಗದಿಂದ ಸುತ್ತುವರೆದಿದ್ದಾರೆ ಮತ್ತು ಚಿರತೆ (Leopard) ಯನ್ನು ಶಾಂತಗೊಳಿಸಲು ಹಾಗೂ ಅದನ್ನು ಹಿಡಿಯಲು ಪ್ರತಯ್ನಿಸುತ್ತಿದ್ದಾರೆ. ಸದ್ಯ ಸ್ಥಳೀಯರು ಮನೆಯ ಒಳಗೆ ಇರುವಂತೆ ಸೂಚಿಸಿದ್ದಾರೆ.

ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಡಿದೆ. ವಿಡಿಯೋದಲ್ಲಿ ಚಿರತೆ (Leopard) ಯ ದಾಳಿ ಮತ್ತು ಪೊಲೀಸರ ಓಡಾಟದ ಕ್ಷಣಗಳು ಎಲ್ಲರಿಗೂ ನಡುಗುವಂತೆ ಮಾಡಿವೆ.

ಇದನ್ನೂ ಓದಿ 👉 : Home ಬಾಡಿಗೆದಾರರಿಗೆ ʼಮನೆ ಸ್ವಾಧೀನʼ ಹೊಂದುವ ಹಕ್ಕಿಲ್ಲ : ಸುಪ್ರೀಂ ಕೋರ್ಟ್ ತೀರ್ಪು.!
ಚಿರತೆ (Leopard) ದಾಳಿಯ ವಿಡಿಯೋ :

https://twitter.com/i/status/1988173314817507790

ಸಂಪಾದಕೀಯ  :

ಈ ಘಟನೆ ನಗರ ಪ್ರದೇಶಗಳಲ್ಲಿ ವನ್ಯಜೀವಿಗಳ ಅತಿಕ್ರಮಣದ ಅಪಾಯವನ್ನು ಮತ್ತೊಮ್ಮೆ ಸ್ಮರಿಸುತ್ತದೆ. ಪರಿಸರ ನಾಶ, ಅರಣ್ಯ ಪ್ರದೇಶಗಳ ಕಡಿತ ಮತ್ತು ಆಹಾರ ಕೊರತೆಯಿಂದಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಜನರು ಶಾಂತವಾಗಿ ಸ್ಥಳೀಯ ಅಧಿಕಾರಿಗಳ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಪ್ರಾಣಿಗಳತ್ತ ಕರುಣೆ ಹಾಗೂ ಎಚ್ಚರದಿಂದ ನಡೆದುಕೊಳ್ಳಬೇಕು.


“Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

Ants

ಜನಸ್ಪಂದನ ನ್ಯೂಸ್‌, ಆರೋಗ್ಯ : ಮನೆಯೊಳಗೆ ಇರುವೆಗಳು (Ants) ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯ. ವಿಶೇಷವಾಗಿ ಅಡುಗೆ ಕೋಣೆಯ ಬಳಿ ಅಥವಾ ಆಹಾರ ಇಡುವ ಸ್ಥಳಗಳಲ್ಲಿ ಇವುಗಳ ಹಾವಳಿ ಇನ್ನು ಹೆಚ್ಚಿರುತ್ತದೆ.

ಪುಟ್ಟ ಜೀವಿಗಳಾದರೂ ಇವುಗಳ ಕಾಟ ಮನೆಯನ್ನು ಕಿರಿಕಿರಿಯಿಂದ ತುಂಬಿಸಿ ಬಿಡುತ್ತದೆ. ಅನೇಕರು ಇರುವೆಗಳನ್ನು ತೊಡೆದುಹಾಕಲು ಮಾರುಕಟ್ಟೆಯ ರಾಸಾಯನಿಕ ಸ್ಪ್ರೇ ಅಥವಾ ಪೌಡರ್‌ಗಳನ್ನು ಬಳಸುತ್ತಾರೆ. ಆದರೆ, ಇವು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಮತ್ತು ಮಕ್ಕಳಿಗೆ, ಪಶುಪಕ್ಷಿಗಳಿಗೆ ಅಪಾಯ ಉಂಟುಮಾಡಬಹುದು.

ಆದರೆ ಮನೆಯಲ್ಲಿಯೇ ಲಭ್ಯವಿರುವ ಕೆಲವು ನೈಸರ್ಗಿಕ ವಸ್ತುಗಳಿಂದ ಇರುವೆಗಳ ಕಾಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು.

ಇಲ್ಲಿವೆ ಇರುವೆಗಳ ಕಾಟ ತಪ್ಪಿಸಲು ಸರಳ ಹಾಗೂ ಸುರಕ್ಷಿತ ಮನೆಮದ್ದುಗಳು :
ಇದನ್ನು ಓದಿ :  Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ನಿಂಬೆ ಮತ್ತು ವಿನೆಗರ್ ಮಿಶ್ರಣ :

ಇರುವೆಗಳು ಹುಳಿ ಮತ್ತು ಬಲವಾದ ವಾಸನೆಯನ್ನು ದ್ವೇಷಿಸುತ್ತವೆ. ನಿಂಬೆ ರಸ, ಬಿಳಿ ವಿನೆಗರ್ ಮತ್ತು ನೀರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ ಸ್ಪ್ರೇ ಬಾಟಲಿಯಲ್ಲಿ ತುಂಬಿ. ಈ ಮಿಶ್ರಣವನ್ನು ಬಾಗಿಲು, ಕಿಟಕಿ, ಗೋಡೆ ಬಿರುಕುಗಳ ಬಳಿ ಸಿಂಪಡಿಸಿ. ನಿಂಬೆ-ವಿನೆಗರ್‌ನ ತೀವ್ರ ವಾಸನೆ ಇರುವೆಗಳು ಒಳಗೆ ಪ್ರವೇಶಿಸದಂತೆ ತಡೆಯುತ್ತದೆ ಮತ್ತು ಅಡುಗೆ ಮನೆಯನ್ನು ಶುದ್ಧಗೊಳಿಸುತ್ತದೆ.

ಉಪ್ಪಿನ ದ್ರಾವಣ :

ಉಪ್ಪು ಇರುವೆಗಳನ್ನು ಓಡಿಸಲು ಅತ್ಯಂತ ಸರಳ ಹಾಗೂ ಪರಿಣಾಮಕಾರಿ ವಿಧಾನವಾಗಿದೆ. ಒಂದು ಲೋಟ ಉಗುರುಬೆಚ್ಚಗಿನ ನೀರಿಗೆ ಎರಡು ಚಮಚ ಉಪ್ಪು ಸೇರಿಸಿ ಚೆನ್ನಾಗಿ ಕರಗಿಸಿ. ಈ ದ್ರಾವಣವನ್ನು ಇರುವೆಗಳ ಹಾದಿಗಳ ಮೇಲೆ ಸಿಂಪಡಿಸಿ. ಕೆಲವೇ ನಿಮಿಷಗಳಲ್ಲಿ ಇರುವೆಗಳು ಅಲ್ಲಿಂದ ಓಡಿ ಹೋಗುತ್ತವೆ.

ದಾಲ್ಚಿನ್ನಿ ಮತ್ತು ಲವಂಗದ ವಾಸನೆ :

ದಾಲ್ಚಿನ್ನಿಯ ಬಲವಾದ ಪರಿಮಳವು ಇರುವೆಗಳಿಗೆ ಅಸಹನೀಯ. ಇರುವೆಗಳು ಓಡಾಡುವ ಸ್ಥಳದಲ್ಲಿ ದಾಲ್ಚಿನ್ನಿ ಪುಡಿ ಅಥವಾ ದಾಲ್ಚಿನ್ನಿ ಎಣ್ಣೆ ನೀರಿನಲ್ಲಿ ಬೆರೆಸಿ ಸಿಂಪಡಿಸಬಹುದು. ಜೊತೆಗೆ ಲವಂಗವನ್ನು ಕೂಡ ಇರುವೆ ಹಾದಿಗಳ ಬಳಿ ಇಡುವುದರಿಂದ ಇವು ಹತ್ತಿರ ಬರೋದಿಲ್ಲ. ಈ ವಿಧಾನ ನೈಸರ್ಗಿಕವಾಗಿದ್ದು, ಸುಗಂಧದಿಂದ ಮನೆಯ ವಾತಾವರಣವನ್ನೂ ತಾಜಾಗೊಳಿಸುತ್ತದೆ.

ಪುದೀನಾ ಎಣ್ಣೆ :

ಪುದೀನಾ ಎಣ್ಣೆಯ ತಾಜಾ ವಾಸನೆ ಇರುವೆಗಳನ್ನು ದೂರವಿಡಲು ಬಹಳ ಪರಿಣಾಮಕಾರಿ. ಒಂದು ಕಪ್ ನೀರಿಗೆ 10 ಹನಿ ಪುದೀನಾ ಎಣ್ಣೆ ಸೇರಿಸಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಮನೆಯ ಮೂಲೆಗಳು, ಅಡುಗೆಮನೆ ತಳಹದಿ ಮತ್ತು ಇರುವೆಗಳು ಕಾಣಿಸಿಕೊಳ್ಳುವ ಸ್ಥಳಗಳಲ್ಲಿ ಸಿಂಪಡಿಸಿ. ಇವು ಇರುವೆಗಳನ್ನು ಮಾತ್ರವಲ್ಲ, ಇತರ ಕೀಟಗಳನ್ನೂ ತಡೆಯುತ್ತದೆ.

ಇದನ್ನು ಓದಿ : “Blood-Sugar ನಿಯಂತ್ರಣಕ್ಕೆ ಈ ಪುಡಿ ಬಿಸಿ ನೀರಿನೊಂದಿಗೆ ಕುಡಿಯಿರಿ : ಬ್ಲಡ್ ಶುಗರ್ ನಾರ್ಮಲ್ ಆಗುತ್ತದೆ”.
ಈರುಳ್ಳಿ ತುಂಡುಗಳು :

ಈರುಳ್ಳಿಯ ಬಲವಾದ ವಾಸನೆಯನ್ನು ಇರುವೆಗಳು ಸಹಿಸಿಕೊಳ್ಳಲಾರವು. ಇರುವೆಗಳು ಓಡಾಡುವ ಸ್ಥಳಗಳಲ್ಲಿ ಈರುಳ್ಳಿ ತುಂಡುಗಳನ್ನು ಇರಿಸಿ. ಕೆಲವೇ ಗಂಟೆಗಳಲ್ಲಿ ಇವು ಅಲ್ಲಿಂದ ಮಾಯವಾಗುತ್ತವೆ. ನಿಯಮಿತವಾಗಿ ಈರುಳ್ಳಿಯ ತುಂಡುಗಳನ್ನು ಬದಲಾಯಿಸುವುದರಿಂದ ಪರಿಣಾಮ ಹೆಚ್ಚು ಕಾಲ ಉಳಿಯುತ್ತದೆ.

ನಿಯಮಿತ ಸ್ವಚ್ಛತೆ ಮತ್ತು ಮುನ್ನೆಚ್ಚರಿಕೆಗಳು :

ಮನೆಯ ಸ್ವಚ್ಛತೆ ಇರುವೆ ನಿಯಂತ್ರಣದ ಮುಖ್ಯ ಭಾಗವಾಗಿದೆ. ಅಡುಗೆಮನೆಯಲ್ಲಿ ಸಕ್ಕರೆ, ಸಿಹಿತಿಂಡಿ ಅಥವಾ ಆಹಾರ ಕಣಗಳು ಚೆಲ್ಲದಂತೆ ನೋಡಿಕೊಳ್ಳಿ. ಆಹಾರ ವಸ್ತುಗಳನ್ನು ಭದ್ರವಾಗಿ ಮುಚ್ಚಿ ಇಡಿ. ಬಿರುಕುಗಳು ಮತ್ತು ರಂಧ್ರಗಳನ್ನು ಮುಚ್ಚುವುದರಿಂದ ಇರುವೆಗಳು ಒಳಗೆ ನುಗ್ಗುವ ದಾರಿ ಕಡಿಮೆಯಾಗುತ್ತದೆ. ತೇವಭರಿತ ಸ್ಥಳಗಳು ಇರುವೆಗಳಿಗೆ ಆಕರ್ಷಕವಾಗಿರುವುದರಿಂದ ಮನೆ ಒಣದಾಗಿರಲಿ.

ಸಂಪಾದಕೀಯ :

ಮಾರುಕಟ್ಟೆಯ ರಾಸಾಯನಿಕಗಳನ್ನು ಬಿಟ್ಟು ನೈಸರ್ಗಿಕ ಮನೆಮದ್ದುಗಳನ್ನು ಬಳಸಿ ನಿಮ್ಮ ಮನೆ ಮತ್ತು ಅಡುಗೆಮನೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬಹುದು. ನಿಂಬೆ, ವಿನೆಗರ್, ಪುದೀನಾ ಎಣ್ಣೆ, ದಾಲ್ಚಿನ್ನಿ, ಈರುಳ್ಳಿ ಮುಂತಾದ ಸರಳ ವಸ್ತುಗಳಿಂದ ಇರುವೆಗಳ ಕಾಟದಿಂದ ಶಾಶ್ವತ ಪರಿಹಾರ ಪಡೆಯಬಹುದು.

 ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

“Ants ಕಾಟದಿಂದ ಬೇಸತ್ತಿದ್ದೀರಾ? ಇಲ್ಲಿದೆ ಸರಳ ಮನೆಮದ್ದುಗಳ ಪರಿಹಾರ”.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮನೆಯೊಳಗೆ ಇರುವೆಗಳು (Ants) ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯ. ವಿಶೇಷವಾಗಿ ಅಡುಗೆ ಕೋಣೆಯ ಬಳಿ ಅಥವಾ ಆಹಾರ ಇಡುವ ಸ್ಥಳಗಳಲ್ಲಿ ಇವುಗಳ ಹಾವಳಿ ಇನ್ನು ಹೆಚ್ಚಿರುತ್ತದೆ.

ಪುಟ್ಟ ಜೀವಿಗಳಾದರೂ ಇವುಗಳ ಕಾಟ ಮನೆಯನ್ನು ಕಿರಿಕಿರಿಯಿಂದ ತುಂಬಿಸಿ ಬಿಡುತ್ತದೆ. ಅನೇಕರು ಇರುವೆಗಳನ್ನು ತೊಡೆದುಹಾಕಲು ಮಾರುಕಟ್ಟೆಯ ರಾಸಾಯನಿಕ ಸ್ಪ್ರೇ ಅಥವಾ ಪೌಡರ್‌ಗಳನ್ನು ಬಳಸುತ್ತಾರೆ. ಆದರೆ, ಇವು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಮತ್ತು ಮಕ್ಕಳಿಗೆ, ಪಶುಪಕ್ಷಿಗಳಿಗೆ ಅಪಾಯ ಉಂಟುಮಾಡಬಹುದು.

ಆದರೆ ಮನೆಯಲ್ಲಿಯೇ ಲಭ್ಯವಿರುವ ಕೆಲವು ನೈಸರ್ಗಿಕ ವಸ್ತುಗಳಿಂದ ಇರುವೆಗಳ ಕಾಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು.

ಇಲ್ಲಿವೆ ಇರುವೆಗಳ ಕಾಟ ತಪ್ಪಿಸಲು ಸರಳ ಹಾಗೂ ಸುರಕ್ಷಿತ ಮನೆಮದ್ದುಗಳು :
ಇದನ್ನು ಓದಿ :  Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ನಿಂಬೆ ಮತ್ತು ವಿನೆಗರ್ ಮಿಶ್ರಣ :

ಇರುವೆಗಳು ಹುಳಿ ಮತ್ತು ಬಲವಾದ ವಾಸನೆಯನ್ನು ದ್ವೇಷಿಸುತ್ತವೆ. ನಿಂಬೆ ರಸ, ಬಿಳಿ ವಿನೆಗರ್ ಮತ್ತು ನೀರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ ಸ್ಪ್ರೇ ಬಾಟಲಿಯಲ್ಲಿ ತುಂಬಿ. ಈ ಮಿಶ್ರಣವನ್ನು ಬಾಗಿಲು, ಕಿಟಕಿ, ಗೋಡೆ ಬಿರುಕುಗಳ ಬಳಿ ಸಿಂಪಡಿಸಿ. ನಿಂಬೆ-ವಿನೆಗರ್‌ನ ತೀವ್ರ ವಾಸನೆ ಇರುವೆಗಳು ಒಳಗೆ ಪ್ರವೇಶಿಸದಂತೆ ತಡೆಯುತ್ತದೆ ಮತ್ತು ಅಡುಗೆ ಮನೆಯನ್ನು ಶುದ್ಧಗೊಳಿಸುತ್ತದೆ.

ಉಪ್ಪಿನ ದ್ರಾವಣ :

ಉಪ್ಪು ಇರುವೆಗಳನ್ನು ಓಡಿಸಲು ಅತ್ಯಂತ ಸರಳ ಹಾಗೂ ಪರಿಣಾಮಕಾರಿ ವಿಧಾನವಾಗಿದೆ. ಒಂದು ಲೋಟ ಉಗುರುಬೆಚ್ಚಗಿನ ನೀರಿಗೆ ಎರಡು ಚಮಚ ಉಪ್ಪು ಸೇರಿಸಿ ಚೆನ್ನಾಗಿ ಕರಗಿಸಿ. ಈ ದ್ರಾವಣವನ್ನು ಇರುವೆಗಳ ಹಾದಿಗಳ ಮೇಲೆ ಸಿಂಪಡಿಸಿ. ಕೆಲವೇ ನಿಮಿಷಗಳಲ್ಲಿ ಇರುವೆಗಳು ಅಲ್ಲಿಂದ ಓಡಿ ಹೋಗುತ್ತವೆ.

ದಾಲ್ಚಿನ್ನಿ ಮತ್ತು ಲವಂಗದ ವಾಸನೆ :

ದಾಲ್ಚಿನ್ನಿಯ ಬಲವಾದ ಪರಿಮಳವು ಇರುವೆಗಳಿಗೆ ಅಸಹನೀಯ. ಇರುವೆಗಳು ಓಡಾಡುವ ಸ್ಥಳದಲ್ಲಿ ದಾಲ್ಚಿನ್ನಿ ಪುಡಿ ಅಥವಾ ದಾಲ್ಚಿನ್ನಿ ಎಣ್ಣೆ ನೀರಿನಲ್ಲಿ ಬೆರೆಸಿ ಸಿಂಪಡಿಸಬಹುದು. ಜೊತೆಗೆ ಲವಂಗವನ್ನು ಕೂಡ ಇರುವೆ ಹಾದಿಗಳ ಬಳಿ ಇಡುವುದರಿಂದ ಇವು ಹತ್ತಿರ ಬರೋದಿಲ್ಲ. ಈ ವಿಧಾನ ನೈಸರ್ಗಿಕವಾಗಿದ್ದು, ಸುಗಂಧದಿಂದ ಮನೆಯ ವಾತಾವರಣವನ್ನೂ ತಾಜಾಗೊಳಿಸುತ್ತದೆ.

ಪುದೀನಾ ಎಣ್ಣೆ :

ಪುದೀನಾ ಎಣ್ಣೆಯ ತಾಜಾ ವಾಸನೆ ಇರುವೆಗಳನ್ನು ದೂರವಿಡಲು ಬಹಳ ಪರಿಣಾಮಕಾರಿ. ಒಂದು ಕಪ್ ನೀರಿಗೆ 10 ಹನಿ ಪುದೀನಾ ಎಣ್ಣೆ ಸೇರಿಸಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಮನೆಯ ಮೂಲೆಗಳು, ಅಡುಗೆಮನೆ ತಳಹದಿ ಮತ್ತು ಇರುವೆಗಳು ಕಾಣಿಸಿಕೊಳ್ಳುವ ಸ್ಥಳಗಳಲ್ಲಿ ಸಿಂಪಡಿಸಿ. ಇವು ಇರುವೆಗಳನ್ನು ಮಾತ್ರವಲ್ಲ, ಇತರ ಕೀಟಗಳನ್ನೂ ತಡೆಯುತ್ತದೆ.

ಇದನ್ನು ಓದಿ : “Blood-Sugar ನಿಯಂತ್ರಣಕ್ಕೆ ಈ ಪುಡಿ ಬಿಸಿ ನೀರಿನೊಂದಿಗೆ ಕುಡಿಯಿರಿ : ಬ್ಲಡ್ ಶುಗರ್ ನಾರ್ಮಲ್ ಆಗುತ್ತದೆ”.
ಈರುಳ್ಳಿ ತುಂಡುಗಳು :

ಈರುಳ್ಳಿಯ ಬಲವಾದ ವಾಸನೆಯನ್ನು ಇರುವೆಗಳು ಸಹಿಸಿಕೊಳ್ಳಲಾರವು. ಇರುವೆಗಳು ಓಡಾಡುವ ಸ್ಥಳಗಳಲ್ಲಿ ಈರುಳ್ಳಿ ತುಂಡುಗಳನ್ನು ಇರಿಸಿ. ಕೆಲವೇ ಗಂಟೆಗಳಲ್ಲಿ ಇವು ಅಲ್ಲಿಂದ ಮಾಯವಾಗುತ್ತವೆ. ನಿಯಮಿತವಾಗಿ ಈರುಳ್ಳಿಯ ತುಂಡುಗಳನ್ನು ಬದಲಾಯಿಸುವುದರಿಂದ ಪರಿಣಾಮ ಹೆಚ್ಚು ಕಾಲ ಉಳಿಯುತ್ತದೆ.

ನಿಯಮಿತ ಸ್ವಚ್ಛತೆ ಮತ್ತು ಮುನ್ನೆಚ್ಚರಿಕೆಗಳು :

ಮನೆಯ ಸ್ವಚ್ಛತೆ ಇರುವೆ ನಿಯಂತ್ರಣದ ಮುಖ್ಯ ಭಾಗವಾಗಿದೆ. ಅಡುಗೆಮನೆಯಲ್ಲಿ ಸಕ್ಕರೆ, ಸಿಹಿತಿಂಡಿ ಅಥವಾ ಆಹಾರ ಕಣಗಳು ಚೆಲ್ಲದಂತೆ ನೋಡಿಕೊಳ್ಳಿ. ಆಹಾರ ವಸ್ತುಗಳನ್ನು ಭದ್ರವಾಗಿ ಮುಚ್ಚಿ ಇಡಿ. ಬಿರುಕುಗಳು ಮತ್ತು ರಂಧ್ರಗಳನ್ನು ಮುಚ್ಚುವುದರಿಂದ ಇರುವೆಗಳು ಒಳಗೆ ನುಗ್ಗುವ ದಾರಿ ಕಡಿಮೆಯಾಗುತ್ತದೆ. ತೇವಭರಿತ ಸ್ಥಳಗಳು ಇರುವೆಗಳಿಗೆ ಆಕರ್ಷಕವಾಗಿರುವುದರಿಂದ ಮನೆ ಒಣದಾಗಿರಲಿ.

ಸಂಪಾದಕೀಯ :

ಮಾರುಕಟ್ಟೆಯ ರಾಸಾಯನಿಕಗಳನ್ನು ಬಿಟ್ಟು ನೈಸರ್ಗಿಕ ಮನೆಮದ್ದುಗಳನ್ನು ಬಳಸಿ ನಿಮ್ಮ ಮನೆ ಮತ್ತು ಅಡುಗೆಮನೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬಹುದು. ನಿಂಬೆ, ವಿನೆಗರ್, ಪುದೀನಾ ಎಣ್ಣೆ, ದಾಲ್ಚಿನ್ನಿ, ಈರುಳ್ಳಿ ಮುಂತಾದ ಸರಳ ವಸ್ತುಗಳಿಂದ ಇರುವೆಗಳ ಕಾಟದಿಂದ ಶಾಶ್ವತ ಪರಿಹಾರ ಪಡೆಯಬಹುದು.


Ants ಗಳ ಭಯದಿಂದ ಆತ್ಮಹತ್ಯೆಗೆ ಶರಣಾದ ಮಹಿಳೆ : ಬಯಲಾಯ್ತು ಪತ್ರದಲ್ಲಿ ಸಾವಿನ ರಹಸ್ಯ.

Ants

ಜನಸ್ಪಂದನ ನ್ಯೂಸ್‌, ಸಂಗರೆಡ್ಡಿ (ತೆಲಂಗಾಣ) : ಇರುವೆಗಳ (Ants) ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮೃತ 25 ವರ್ಷದ ಮಹಿಳೆ ತಮ್ಮ ಪತಿ ಮತ್ತು ಮಗಳೊಂದಿಗೆ ಸಂಗರೆಡ್ಡಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಕೆಲ ದಿನದಿಂದ ಇರುವೆಗಳ (Ants) ಬಗ್ಗೆ ತೀವ್ರ ಭಯದಿಂದ ಅವರು ನರಳುತ್ತಿದ್ದರು.

ಇದನ್ನೂ ಓದಿ : Vulgar ವರ್ತನೆ ತೋರಿದ ವ್ಯಕ್ತಿಗೆ ಪೊರಕೆಯಿಂದ ಹೊಡೆದ ನೈರ್ಮಲ್ಯ ಕಾರ್ಯಕರ್ತೆ ; ವಿಡಿಯೋ.

ಈ ಸಮಸ್ಯೆಗೆ ಕುಟುಂಬ ಸದಸ್ಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಕೌನ್ಸೆಲಿಂಗ್ ಸಹ ನೀಡಲಾಗಿತ್ತು. ಆದರೂ ಮಹಿಳೆಗೆ ಇರುವೆಗಳ ಭಯ ಕಡಿಮೆಯಾಗದೆ ದಿನೇ ದಿನೇ ತೀವ್ರಗೊಂಡಿತು.

ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮಹಿಳೆ ಮನದ ನೋವಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಇನ್ನು ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಪತಿ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ ಪತ್ನಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಈ ದೃಶ್ಯ ನೋಡಿದ ಪತಿ ಕಣ್ಣೀರು ಹಾಕಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಅಲ್ಲದೆ, ಸ್ಥಳದಲ್ಲಿದ್ದ ಆತ್ಮಹತ್ಯಾ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ ಮೃತ ಮಹಿಳೆ ಬರೆದಿದ್ದು ಹೀಗೆ,

“ಶ್ರೀ… ಕ್ಷಮಿಸಿ, ನಾನು ಈ ಇರುವೆ (Ants) ಗಳೊಂದಿಗೆ ಬದುಕಲು ಬಯಸುವುದಿಲ್ಲ. ಅನ್ವಿಯನ್ನು ನೋಡಿಕೊಳ್ಳಿ. ದಯವಿಟ್ಟು ಅನ್ನಾವರಂ, ತಿರುಪತಿ ಮತ್ತು ಯೆಲ್ಲಮ್ಮನನ್ನು ನೋಡಿಕೊಳ್ಳಿ.”

ಈ ಪತ್ರ ಓದಿದ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”
ಮೈರ್ಮೆಕೊಫೋಬಿಯಾ (Myrmecophobia) ಎಂದರೇನು?

ಮೈರ್ಮೆಕೊಫೋಬಿಯಾ ಎಂದರೆ ಇರುವೆ (Ants) ಗಳ ಬಗ್ಗೆ ಅತಿಯಾದ ಭಯ ಅಥವಾ ಅಸಹನೆ. ಇದು ಒಂದು ರೀತಿಯ ನಿರ್ದಿಷ್ಟ ಭಯ (Specific Phobia) ಆಗಿದ್ದು, ಈ ಸಮಸ್ಯೆ ಇದ್ದವರು ಇರುವೆಗಳನ್ನಷ್ಟೇ ಅಲ್ಲದೆ ಇತರ ಕೀಟಗಳು ಮತ್ತು ಜೇಡಗಳ ಬಗ್ಗೆ ಸಹ ತೀವ್ರ ಭಯ ಹೊಂದಿರುತ್ತಾರೆ.

ಕೆಲವರಿಗೆ ಇರುವೆಗಳು ಆಹಾರವನ್ನು ಹಾಳುಮಾಡುವ ಭಯವಿರಬಹುದು, ಇನ್ನು ಕೆಲವರಿಗೆ ಮನೆಯ ಮೇಲೆ ಇರುವೆಗಳ ದಾಳಿ ನಡೆಯುವ ಭಯವೂ ಉಂಟಾಗಬಹುದು.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!
ಲಕ್ಷಣಗಳು :
  • ಆತಂಕ, ನಿದ್ರಾಹೀನತೆ.
  • ಬೆವರುವುದು ಮತ್ತು ಹೃದಯ ಬಡಿತ ಹೆಚ್ಚಾಗುವುದು.
  • ಉಸಿರಾಟದ ತೊಂದರೆ ಅಥವಾ ಗಾಬರಿ.
  • ತಲೆತಿರುಗುವಿಕೆ, ವಾಕರಿಕೆ, ಒಣ ಬಾಯಿ.
  • ತಲೆನೋವು ಮತ್ತು ಶಾರೀರಿಕ ಮರಗಟ್ಟುವಿಕೆ.
ಚಿಕಿತ್ಸೆ ಸಾಧ್ಯವೇ?

ಹೌದು, ವೈದ್ಯಕೀಯ ಮತ್ತು ಮಾನಸಿಕ ಚಿಕಿತ್ಸೆ ಮೂಲಕ ಮೈರ್ಮೆಕೊಫೋಬಿಯಾ ನಿವಾರಣೆ ಸಾಧ್ಯ.
ಸಾಮಾನ್ಯವಾಗಿ Exposure Therapy ಅಂದರೆ ಮೊದಲು ಇರುವೆ (Ants) ಗಳ ಚಿತ್ರಗಳು ಅಥವಾ ವಿಡಿಯೋಗಳನ್ನು ತೋರಿಸುವ ಮೂಲಕ ಪ್ರಾರಂಭಿಸಿ, ನಂತರ ಹಂತ ಹಂತವಾಗಿ ನಿಜ ಜೀವನದಲ್ಲಿ ಇರುವೆಗಳ ಹತ್ತಿರ ಇರಲು ಮನಸ್ಸು ತಯಾರಿಸುವ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದಲ್ಲದೆ, ಕೌನ್ಸೆಲಿಂಗ್ ಮತ್ತು ಮನೋವೈದ್ಯಕೀಯ ಔಷಧೋಪಚಾರ ಸಹ ಸಹಾಯಕರಾಗಬಹುದು.

ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!
ಸಂಪಾದಕೀಯ :

ಮೃತ ಪ್ರಕರಣ ಪ್ರಕರಣ ಮಾನಸಿಕ ಆರೋಗ್ಯದ ಮಹತ್ವವನ್ನು ನೆನಪಿಸುತ್ತದೆ. ಭಯ, ಆತಂಕ ಅಥವಾ ಒತ್ತಡದಂತಹ ಸಮಸ್ಯೆಗಳನ್ನು ಅನುಭವಿಸಿದಾಗ ತಕ್ಷಣ ಸಹಾಯವನ್ನು ಪಡೆಯುವುದು ಅತ್ಯಗತ್ಯ. ಸಮಯಕ್ಕೆ ತಕ್ಕ ಸಲಹೆ ಮತ್ತು ಚಿಕಿತ್ಸೆ ಪಡೆದರೆ ಅನೇಕ ಜೀವಗಳನ್ನು ಉಳಿಸಬಹುದು.

👉 ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Vulgar ವರ್ತನೆ ತೋರಿದ ವ್ಯಕ್ತಿಗೆ ಪೊರಕೆಯಿಂದ ಹೊಡೆದ ನೈರ್ಮಲ್ಯ ಕಾರ್ಯಕರ್ತೆ ; ವಿಡಿಯೋ.

0

ಜನಸ್ಪಂದನ ನ್ಯೂಸ್, ಚೆನ್ನೈ : ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕಾಮುಕ ವ್ಯಕ್ತಿಯಿಂದ ಅಸಹ್ಯ ಹುಟ್ಟಿಸುವಂತೆ ಅಸಭ್ಯ (Vulgar) ವಾಗಿ ವರ್ತಿಸಿರುವ ಘಟನೆಯೊಂದು ನಡೆದಿದೆ.

ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ನೈರ್ಮಲ್ಯ ಕಾರ್ಯಕರ್ತೆ ಮುಂದೆ ಅಸಭ್ಯ (Vulgar) ವರ್ತನೆ ತೋರಿದ ಪರಿಣಾಮ, ಮಹಿಳೆ ಧೈರ್ಯದಿಂದ ಪ್ರತಿಕ್ರಿಯಿಸಿ ತಕ್ಕ ಶಾಸ್ತಿ ಮಾಡಿದ್ದಾಳೆ.

Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

Drumstick

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.

👉 ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

Home ಬಾಡಿಗೆದಾರರಿಗೆ ʼಮನೆ ಸ್ವಾಧೀನʼ ಹೊಂದುವ ಹಕ್ಕಿಲ್ಲ : ಸುಪ್ರೀಂ ಕೋರ್ಟ್ ತೀರ್ಪು.!

0

‌ ಜನಸ್ಪಂದನ ನ್ಯೂಸ್‌, ನವದೆಹಲಿ : ಆಸ್ತಿ ಹಕ್ಕುಗಳ ಕುರಿತಂತೆ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ಪ್ರಕಟಿಸಿದ್ದು, ಯಾವುದೇ ಬಾಡಿಗೆದಾರರು ಎಷ್ಟು ವರ್ಷಗಳ ಕಾಲ ಬಾಡಿಗೆ ಮನೆ (Home) ಯಲ್ಲಿ ವಾಸಿಸಿದ್ದರೂ, ಆ ಮನೆ (Home) ಯನ್ನು “ಪ್ರತಿಕೂಲ ಸ್ವಾಧೀನ” (Adverse Possession) ಹಕ್ಕಿನಡಿ ತಮ್ಮದೇ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ತೀರ್ಪು ಜ್ಯೋತಿ ಶರ್ಮಾ ವಿರುದ್ಧ ವಿಷ್ಣು ಗೋಯಲ್ ಪ್ರಕರಣದಲ್ಲಿ ನೀಡಲ್ಪಟ್ಟಿದ್ದು, ಭೂ (Land -Home) ಮಾಲೀಕರು ಹಾಗೂ ಬಾಡಿಗೆದಾರರ ನಡುವಿನ ದೀರ್ಘಕಾಲದ ಗೊಂದಲಕ್ಕೆ ಸ್ಪಷ್ಟತೆಯನ್ನು ತಂದಿದೆ.

ದೆಹಲಿಯಲ್ಲಿ ನಡೆದ ಈ ಪ್ರಕರಣದಲ್ಲಿ ಭೂಮಾಲೀಕೆಯಾದ ಜ್ಯೋತಿ ಶರ್ಮಾ ಅವರು, 30 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ಆಸ್ತಿಯಲ್ಲಿ ವಾಸಿಸುತ್ತಿದ್ದ ಬಾಡಿಗೆದಾರ ವಿಷ್ಣು ಗೋಯಲ್ ವಿರುದ್ಧ ಮನೆ (Home) ತೆರವು ಕುರಿತಾಗಿ ಮೊಕದ್ದಮೆ ದಾಖಲಿಸಿದ್ದರು.

“Blood-Sugar ನಿಯಂತ್ರಣಕ್ಕೆ ಈ ಪುಡಿ ಬಿಸಿ ನೀರಿನೊಂದಿಗೆ ಕುಡಿಯಿರಿ : ಬ್ಲಡ್ ಶುಗರ್ ನಾರ್ಮಲ್ ಆಗುತ್ತದೆ”.

ವಿಷ್ಣು ಗೋಯಲ್ ಅವರು 1980ರ ದಶಕದಿಂದಲೂ ಯಾವುದೇ ತೊಂದರೆ ಇಲ್ಲದೆ ಬಾಡಿಗೆ ಮನೆ (Home) ಯಲ್ಲಿ ವಾಸಿಸುತ್ತಿದ್ದರು. ಅವರು ಬಾಡಿಗೆ ಪಾವತಿಸುವುದನ್ನು ನಿಲ್ಲಿಸಿ, “ನಾನು ಇಷ್ಟು ವರ್ಷ ನಿರಂತರವಾಗಿ ವಾಸಿಸಿದ್ದೇನೆ, ಆದ್ದರಿಂದ ಪ್ರತಿಕೂಲ ಸ್ವಾಧೀನ ಹಕ್ಕಿನಡಿ ಈ ಮನೆ ಈಗ ನನ್ನದೇ” ಎಂದು ವಾದಿಸಿದ್ದರು.

ಆದರೆ ಸುಪ್ರೀಂ ಕೋರ್ಟ್ ಈ ವಾದವನ್ನು ತಿರಸ್ಕರಿಸಿದೆ. ಬಾಡಿಗೆದಾರರು ಮಾಲೀಕರ ಅನುಮತಿಯಿಂದ ಆ ಮನೆ (Home) ಯನ್ನು ವಾಸಿಸಲು ಪ್ರವೇಶಿಸುತ್ತಾರೆ, ಆದ್ದರಿಂದ ಅವರ ವಾಸವನ್ನು “ಪ್ರತಿಕೂಲ ಸ್ವಾಧೀನ” ಎಂದರೆ ತಪ್ಪು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಾಲಯದ ಪ್ರಕಾರ, 1963ರ ಭೂಪರಿಮಿತಿ ಕಾಯ್ದೆಯ (Limitation Act) ಪ್ರಕಾರ 12 ವರ್ಷಗಳ ಕಾಲ ಯಾರಾದರೂ ಅನುಮತಿ ಇಲ್ಲದೆ ಆಸ್ತಿಯನ್ನು ವಶದಲ್ಲಿಟ್ಟುಕೊಂಡರೆ ಮಾತ್ರ ಪ್ರತಿಕೂಲ ಸ್ವಾಧೀನ ಅನ್ವಯವಾಗುತ್ತದೆ. ಆದರೆ ಬಾಡಿಗೆದಾರರು ಅನುಮತಿಯೊಂದಿಗೆ ವಾಸಿಸುವುದರಿಂದ ಈ ಕಾನೂನು ಅವರಿಗೆ ಅನ್ವಯವಾಗುವುದಿಲ್ಲ.

ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಈ ತೀರ್ಪು ದೇಶದಾದ್ಯಂತ ಸಾವಿರಾರು ಮನೆ (Home) ಬಾಡಿಗೆ ಸಂಬಂಧಿತ ಪ್ರಕರಣಗಳಿಗೆ ದಾರಿ ತೋರಬಹುದಾಗಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.


Ants ಗಳ ಭಯದಿಂದ ಆತ್ಮಹತ್ಯೆಗೆ ಶರಣಾದ ಮಹಿಳೆ : ಬಯಲಾಯ್ತು ಪತ್ರದಲ್ಲಿ ಸಾವಿನ ರಹಸ್ಯ.

Ants

ಜನಸ್ಪಂದನ ನ್ಯೂಸ್‌, ಸಂಗರೆಡ್ಡಿ (ತೆಲಂಗಾಣ) : ಇರುವೆಗಳ (Ants) ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮೃತ 25 ವರ್ಷದ ಮಹಿಳೆ ತಮ್ಮ ಪತಿ ಮತ್ತು ಮಗಳೊಂದಿಗೆ ಸಂಗರೆಡ್ಡಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಕೆಲ ದಿನದಿಂದ ಇರುವೆಗಳ (Ants) ಬಗ್ಗೆ ತೀವ್ರ ಭಯದಿಂದ ಅವರು ನರಳುತ್ತಿದ್ದರು.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ಈ ಸಮಸ್ಯೆಗೆ ಕುಟುಂಬ ಸದಸ್ಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಕೌನ್ಸೆಲಿಂಗ್ ಸಹ ನೀಡಲಾಗಿತ್ತು. ಆದರೂ ಮಹಿಳೆಗೆ ಇರುವೆಗಳ ಭಯ ಕಡಿಮೆಯಾಗದೆ ದಿನೇ ದಿನೇ ತೀವ್ರಗೊಂಡಿತು.

ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮಹಿಳೆ ಮನದ ನೋವಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಇನ್ನು ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಪತಿ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ ಪತ್ನಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಈ ದೃಶ್ಯ ನೋಡಿದ ಪತಿ ಕಣ್ಣೀರು ಹಾಕಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಅಲ್ಲದೆ, ಸ್ಥಳದಲ್ಲಿದ್ದ ಆತ್ಮಹತ್ಯಾ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ ಮೃತ ಮಹಿಳೆ ಬರೆದಿದ್ದು ಹೀಗೆ,

“ಶ್ರೀ… ಕ್ಷಮಿಸಿ, ನಾನು ಈ ಇರುವೆ (Ants) ಗಳೊಂದಿಗೆ ಬದುಕಲು ಬಯಸುವುದಿಲ್ಲ. ಅನ್ವಿಯನ್ನು ನೋಡಿಕೊಳ್ಳಿ. ದಯವಿಟ್ಟು ಅನ್ನಾವರಂ, ತಿರುಪತಿ ಮತ್ತು ಯೆಲ್ಲಮ್ಮನನ್ನು ನೋಡಿಕೊಳ್ಳಿ.”

ಈ ಪತ್ರ ಓದಿದ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”
ಮೈರ್ಮೆಕೊಫೋಬಿಯಾ (Myrmecophobia) ಎಂದರೇನು?

ಮೈರ್ಮೆಕೊಫೋಬಿಯಾ ಎಂದರೆ ಇರುವೆ (Ants) ಗಳ ಬಗ್ಗೆ ಅತಿಯಾದ ಭಯ ಅಥವಾ ಅಸಹನೆ. ಇದು ಒಂದು ರೀತಿಯ ನಿರ್ದಿಷ್ಟ ಭಯ (Specific Phobia) ಆಗಿದ್ದು, ಈ ಸಮಸ್ಯೆ ಇದ್ದವರು ಇರುವೆಗಳನ್ನಷ್ಟೇ ಅಲ್ಲದೆ ಇತರ ಕೀಟಗಳು ಮತ್ತು ಜೇಡಗಳ ಬಗ್ಗೆ ಸಹ ತೀವ್ರ ಭಯ ಹೊಂದಿರುತ್ತಾರೆ.

ಕೆಲವರಿಗೆ ಇರುವೆಗಳು ಆಹಾರವನ್ನು ಹಾಳುಮಾಡುವ ಭಯವಿರಬಹುದು, ಇನ್ನು ಕೆಲವರಿಗೆ ಮನೆಯ ಮೇಲೆ ಇರುವೆಗಳ ದಾಳಿ ನಡೆಯುವ ಭಯವೂ ಉಂಟಾಗಬಹುದು.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!
ಲಕ್ಷಣಗಳು :
  • ಆತಂಕ, ನಿದ್ರಾಹೀನತೆ.
  • ಬೆವರುವುದು ಮತ್ತು ಹೃದಯ ಬಡಿತ ಹೆಚ್ಚಾಗುವುದು.
  • ಉಸಿರಾಟದ ತೊಂದರೆ ಅಥವಾ ಗಾಬರಿ.
  • ತಲೆತಿರುಗುವಿಕೆ, ವಾಕರಿಕೆ, ಒಣ ಬಾಯಿ.
  • ತಲೆನೋವು ಮತ್ತು ಶಾರೀರಿಕ ಮರಗಟ್ಟುವಿಕೆ.
ಚಿಕಿತ್ಸೆ ಸಾಧ್ಯವೇ?

ಹೌದು, ವೈದ್ಯಕೀಯ ಮತ್ತು ಮಾನಸಿಕ ಚಿಕಿತ್ಸೆ ಮೂಲಕ ಮೈರ್ಮೆಕೊಫೋಬಿಯಾ ನಿವಾರಣೆ ಸಾಧ್ಯ.
ಸಾಮಾನ್ಯವಾಗಿ Exposure Therapy ಅಂದರೆ ಮೊದಲು ಇರುವೆ (Ants) ಗಳ ಚಿತ್ರಗಳು ಅಥವಾ ವಿಡಿಯೋಗಳನ್ನು ತೋರಿಸುವ ಮೂಲಕ ಪ್ರಾರಂಭಿಸಿ, ನಂತರ ಹಂತ ಹಂತವಾಗಿ ನಿಜ ಜೀವನದಲ್ಲಿ ಇರುವೆಗಳ ಹತ್ತಿರ ಇರಲು ಮನಸ್ಸು ತಯಾರಿಸುವ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದಲ್ಲದೆ, ಕೌನ್ಸೆಲಿಂಗ್ ಮತ್ತು ಮನೋವೈದ್ಯಕೀಯ ಔಷಧೋಪಚಾರ ಸಹ ಸಹಾಯಕರಾಗಬಹುದು.

ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!
ಸಂಪಾದಕೀಯ :

ಮೃತ ಪ್ರಕರಣ ಪ್ರಕರಣ ಮಾನಸಿಕ ಆರೋಗ್ಯದ ಮಹತ್ವವನ್ನು ನೆನಪಿಸುತ್ತದೆ. ಭಯ, ಆತಂಕ ಅಥವಾ ಒತ್ತಡದಂತಹ ಸಮಸ್ಯೆಗಳನ್ನು ಅನುಭವಿಸಿದಾಗ ತಕ್ಷಣ ಸಹಾಯವನ್ನು ಪಡೆಯುವುದು ಅತ್ಯಗತ್ಯ. ಸಮಯಕ್ಕೆ ತಕ್ಕ ಸಲಹೆ ಮತ್ತು ಚಿಕಿತ್ಸೆ ಪಡೆದರೆ ಅನೇಕ ಜೀವಗಳನ್ನು ಉಳಿಸಬಹುದು.

👉 ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ಚಲಿಸುವ ಕಾರಿನ ಕಿಟಕಿಯಿಂದ “Nude lady”ಯ ಅಪಾಯಕಾರಿ ಸಾಹಸ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ ಶಹೀದ್ ಪಾತ್ ರಸ್ತೆಯ ಮೇಲೆ ಕಾರಿನಲ್ಲಿ ಅಪಾಯಕಾರಿ ಸಾಹಸ ಮಾಡಿದ ನಗ್ನ ಯುವತಿ (Nude lady) ಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕ ಸುರಕ್ಷತೆ ಬಗ್ಗೆ ಮತ್ತೆ ಚರ್ಚೆ ಹುಟ್ಟುಹಾಕಿದೆ.

ವೈರಲ್ ಆಗಿರುವ ದೃಶ್ಯಾವಳಿಯಲ್ಲಿ, ಕಪ್ಪು ಬಣ್ಣದ ಕಾರಿನ ಕಿಟಕಿಯಿಂದ ಯುವತಿಯೊಬ್ಬಳು ಹೊರಗೆ ನಗ್ನಳಾಗಿ (Nude) ನೇತಾಡುತ್ತಿರುವುದು ಕಾಣುತ್ತದೆ. ಆಕೆ ಕಾರಿನ ಕಿಟಕಿಯಿಂದ ಅರ್ಧ ನಗ್ನ (Nude) ದೇಹವನ್ನು ಹೊರಕ್ಕೆ ತೂರಿಕೊಂಡು ಅಪಾಯಕಾರಿ ರೀತಿಯಲ್ಲಿ ಕುಳಿತಿರುವುದು ವಿಡಿಯೋದಲ್ಲಿದೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಈ ದೃಶ್ಯವನ್ನು ಕಪ್ಪು ಬಣ್ಣದ ಕಾರಿನ ಹಿಂದೆ ಇದ್ದ ವಾಹನದಲ್ಲಿದ್ದವರು ಮೊಬೈಲ್‌ನಲ್ಲಿ ಯುವತಿಯ ಹೊರಗೆ ನಗ್ನಳಾಗಿ (Nude) ಕುಳಿತ/ನೇತಾಡುವುದನ್ವನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಪೋಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದು, ಕಾರು ಉತ್ತರ ಪ್ರದೇಶ ನೋಂದಣಿ ಹೊಂದಿರುವುದು ದೃಢಪಟ್ಟಿದೆ. ಆದರೆ ಈ ಪ್ರಕರಣದಲ್ಲಿ ಭಾಗಿಯಾದವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಲೈಂಗಿಕ ಕಿರುಕುಳ ನೀಡಿದ Bike Taxi ಚಾಲಕ ; ವಿಡಿಯೋ ಶೇರ್ ಮಾಡಿದ ಯುವತಿ.!

ಈ ಘಟನೆ ಸಾರ್ವಜನಿಕ ಸುರಕ್ಷತೆ ಹಾಗೂ ಸಂಚಾರ ನಿಯಮ ಉಲ್ಲಂಘನೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ. ಶಹೀದ್ ಪಾತ್ ಮಾರ್ಗವು ಕಳೆದ ಕೆಲವು ತಿಂಗಳಲ್ಲಿ ಇಂತಹ ಸಾಹಸಪ್ರಿಯರ ಅಕ್ರಮ ಚಟುವಟಿಕೆಗಳಿಗೆ ಅಡ್ಡಾದಿಡ್ಡಿ ವೇದಿಕೆಯಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಚಾರ ಪೊಲೀಸರು ಈ ರೀತಿಯ ಅಪಾಯಕಾರಿ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಲಕ್ನೋ ನಗರ ಪೊಲೀಸ್ ಆಯುಕ್ತರು ಘಟನೆಯ ನಿಜಾಂಶ ತಿಳಿದು ಕ್ರಮ ಕೈಗೊಳ್ಳಲು ತಂಡವನ್ನು ರಚಿಸಿದ್ದಾರೆ.

ಅರ್ಧ ನಗ್ನ (Nude) ದೇಹವನ್ನು ಹೊರದ ಯುವತಿಯ ವಿಡಿಯೋ :

 

View this post on Instagram

 

A post shared by UP KHABAR (@upkhabar)


Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

Drumstick

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.

👉 ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

ತಿರುವಿನಲ್ಲಿ ಬಾಲಕನ ಮೇಲೆ ಹರಿದ Lorry ; ಮನಕಲಕುವ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಹೈದರಾಬಾದ್‌ : ತೆಲಂಗಾಣದಲ್ಲಿ ಸಂಭವಿಸಿದ ಭೀಕರ ರಸ್ತೆ (Lorry) ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಎಲ್ಲೆಡೆ ದುಃಖ ವ್ಯಕ್ತವಾಗುವಂತೆ ಮಾಡಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಉಂಟುಮಾಡಿದೆ.

ಮಾಹಿತಿಯ ಪ್ರಕಾರ, ಹೈದರಾಬಾದ್‌ನ ಮೈಲಾರದೇವಪಲ್ಲಿ ಪ್ರದೇಶದಲ್ಲಿ ಈ ದಾರುಣ ಘಟನೆ ನಡೆದಿದೆ. ಶಾಸ್ತ್ರಿಪುರಂ ನಿವಾಸಿಯಾದ ಬಾಲಕ ಸೈಯದ್ ರಿಯಾನುದ್ದೀನ್ (8) ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಶಾರ್ಟ್ ಸ್ಕರ್ಟ್ ಧರಿಸಿದ್ದ ಮಹಿಳೆಗೆ ಅತ್ಯಾಚಾರ ಬೆದರಿಕೆ ಹಾಕಿದ Auto ಚಾಲಕ!

ಈ ವೇಳೆ ಮರಳು ಸಾಗಿಸುತ್ತಿದ್ದ ಲಾರಿ (Lorry) ಹಿಂದಿನಿಂದ ಬಂದು ಹಠಾತ್ ಯು-ಟರ್ನ್ ತೆಗೆದುಕೊಳ್ಳುವಾಗ ಬಾಲಕನ ಮೇಲೆ ಹರಿದು, ಆತ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಚಾಲಕ ವಾಹನ (Lorry) ವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಿದ್ದು, ಲಾರಿ (Lorry) ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಬಾಲಕನ ಸಾವು ನೋಡುವಂತಿಲ್ಲದಂತೆ ತೀವ್ರ ಮನಕಲಕುವ ದೃಶ್ಯಗಳು ಕಂಡುಬರುತ್ತಿವೆ. ಸ್ಥಳೀಯರು ಚಾಲಕನ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

Ants ಗಳ ಭಯದಿಂದ ಆತ್ಮಹತ್ಯೆಗೆ ಶರಣಾದ ಮಹಿಳೆ : ಬಯಲಾಯ್ತು ಪತ್ರದಲ್ಲಿ ಸಾವಿನ ರಹಸ್ಯ.

ಪೊಲೀಸರು ಆರೋಪಿ ಲಾರಿ (Lorry) ಚಾಲಕನನ್ನು ಬಂಧಿಸಲು ಪ್ರಯತ್ನ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಈ ಘಟನೆ ರಸ್ತೆ ಸುರಕ್ಷತೆ ಕುರಿತಾಗಿ ಮತ್ತೊಮ್ಮೆ ಗಂಭೀರ ಚಿಂತನೆಗೆ ಕಾರಣವಾಗಿದೆ.

ಬಾಲಕನ ಮೇಲೆ ಲಾರಿ (Lorry)  ಹರಿದ ವಿಡಿಯೋ :

https://twitter.com/i/status/1987859711849554019

Courtesy : Kannadaprabha


Ants ಗಳ ಭಯದಿಂದ ಆತ್ಮಹತ್ಯೆಗೆ ಶರಣಾದ ಮಹಿಳೆ : ಬಯಲಾಯ್ತು ಪತ್ರದಲ್ಲಿ ಸಾವಿನ ರಹಸ್ಯ.

Ants

ಜನಸ್ಪಂದನ ನ್ಯೂಸ್‌, ಸಂಗರೆಡ್ಡಿ (ತೆಲಂಗಾಣ) : ಇರುವೆಗಳ (Ants) ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮೃತ 25 ವರ್ಷದ ಮಹಿಳೆ ತಮ್ಮ ಪತಿ ಮತ್ತು ಮಗಳೊಂದಿಗೆ ಸಂಗರೆಡ್ಡಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಕೆಲ ದಿನದಿಂದ ಇರುವೆಗಳ (Ants) ಬಗ್ಗೆ ತೀವ್ರ ಭಯದಿಂದ ಅವರು ನರಳುತ್ತಿದ್ದರು.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ಈ ಸಮಸ್ಯೆಗೆ ಕುಟುಂಬ ಸದಸ್ಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಕೌನ್ಸೆಲಿಂಗ್ ಸಹ ನೀಡಲಾಗಿತ್ತು. ಆದರೂ ಮಹಿಳೆಗೆ ಇರುವೆಗಳ ಭಯ ಕಡಿಮೆಯಾಗದೆ ದಿನೇ ದಿನೇ ತೀವ್ರಗೊಂಡಿತು.

ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮಹಿಳೆ ಮನದ ನೋವಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಇನ್ನು ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಪತಿ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ ಪತ್ನಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಈ ದೃಶ್ಯ ನೋಡಿದ ಪತಿ ಕಣ್ಣೀರು ಹಾಕಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಅಲ್ಲದೆ, ಸ್ಥಳದಲ್ಲಿದ್ದ ಆತ್ಮಹತ್ಯಾ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ ಮೃತ ಮಹಿಳೆ ಬರೆದಿದ್ದು ಹೀಗೆ,

“ಶ್ರೀ… ಕ್ಷಮಿಸಿ, ನಾನು ಈ ಇರುವೆ (Ants) ಗಳೊಂದಿಗೆ ಬದುಕಲು ಬಯಸುವುದಿಲ್ಲ. ಅನ್ವಿಯನ್ನು ನೋಡಿಕೊಳ್ಳಿ. ದಯವಿಟ್ಟು ಅನ್ನಾವರಂ, ತಿರುಪತಿ ಮತ್ತು ಯೆಲ್ಲಮ್ಮನನ್ನು ನೋಡಿಕೊಳ್ಳಿ.”

ಈ ಪತ್ರ ಓದಿದ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”
ಮೈರ್ಮೆಕೊಫೋಬಿಯಾ (Myrmecophobia) ಎಂದರೇನು?

ಮೈರ್ಮೆಕೊಫೋಬಿಯಾ ಎಂದರೆ ಇರುವೆ (Ants) ಗಳ ಬಗ್ಗೆ ಅತಿಯಾದ ಭಯ ಅಥವಾ ಅಸಹನೆ. ಇದು ಒಂದು ರೀತಿಯ ನಿರ್ದಿಷ್ಟ ಭಯ (Specific Phobia) ಆಗಿದ್ದು, ಈ ಸಮಸ್ಯೆ ಇದ್ದವರು ಇರುವೆಗಳನ್ನಷ್ಟೇ ಅಲ್ಲದೆ ಇತರ ಕೀಟಗಳು ಮತ್ತು ಜೇಡಗಳ ಬಗ್ಗೆ ಸಹ ತೀವ್ರ ಭಯ ಹೊಂದಿರುತ್ತಾರೆ.

ಕೆಲವರಿಗೆ ಇರುವೆಗಳು ಆಹಾರವನ್ನು ಹಾಳುಮಾಡುವ ಭಯವಿರಬಹುದು, ಇನ್ನು ಕೆಲವರಿಗೆ ಮನೆಯ ಮೇಲೆ ಇರುವೆಗಳ ದಾಳಿ ನಡೆಯುವ ಭಯವೂ ಉಂಟಾಗಬಹುದು.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!
ಲಕ್ಷಣಗಳು :
  • ಆತಂಕ, ನಿದ್ರಾಹೀನತೆ.
  • ಬೆವರುವುದು ಮತ್ತು ಹೃದಯ ಬಡಿತ ಹೆಚ್ಚಾಗುವುದು.
  • ಉಸಿರಾಟದ ತೊಂದರೆ ಅಥವಾ ಗಾಬರಿ.
  • ತಲೆತಿರುಗುವಿಕೆ, ವಾಕರಿಕೆ, ಒಣ ಬಾಯಿ.
  • ತಲೆನೋವು ಮತ್ತು ಶಾರೀರಿಕ ಮರಗಟ್ಟುವಿಕೆ.
ಚಿಕಿತ್ಸೆ ಸಾಧ್ಯವೇ?

ಹೌದು, ವೈದ್ಯಕೀಯ ಮತ್ತು ಮಾನಸಿಕ ಚಿಕಿತ್ಸೆ ಮೂಲಕ ಮೈರ್ಮೆಕೊಫೋಬಿಯಾ ನಿವಾರಣೆ ಸಾಧ್ಯ.
ಸಾಮಾನ್ಯವಾಗಿ Exposure Therapy ಅಂದರೆ ಮೊದಲು ಇರುವೆ (Ants) ಗಳ ಚಿತ್ರಗಳು ಅಥವಾ ವಿಡಿಯೋಗಳನ್ನು ತೋರಿಸುವ ಮೂಲಕ ಪ್ರಾರಂಭಿಸಿ, ನಂತರ ಹಂತ ಹಂತವಾಗಿ ನಿಜ ಜೀವನದಲ್ಲಿ ಇರುವೆಗಳ ಹತ್ತಿರ ಇರಲು ಮನಸ್ಸು ತಯಾರಿಸುವ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದಲ್ಲದೆ, ಕೌನ್ಸೆಲಿಂಗ್ ಮತ್ತು ಮನೋವೈದ್ಯಕೀಯ ಔಷಧೋಪಚಾರ ಸಹ ಸಹಾಯಕರಾಗಬಹುದು.

ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!
ಸಂಪಾದಕೀಯ :

ಮೃತ ಪ್ರಕರಣ ಪ್ರಕರಣ ಮಾನಸಿಕ ಆರೋಗ್ಯದ ಮಹತ್ವವನ್ನು ನೆನಪಿಸುತ್ತದೆ. ಭಯ, ಆತಂಕ ಅಥವಾ ಒತ್ತಡದಂತಹ ಸಮಸ್ಯೆಗಳನ್ನು ಅನುಭವಿಸಿದಾಗ ತಕ್ಷಣ ಸಹಾಯವನ್ನು ಪಡೆಯುವುದು ಅತ್ಯಗತ್ಯ. ಸಮಯಕ್ಕೆ ತಕ್ಕ ಸಲಹೆ ಮತ್ತು ಚಿಕಿತ್ಸೆ ಪಡೆದರೆ ಅನೇಕ ಜೀವಗಳನ್ನು ಉಳಿಸಬಹುದು.

👉 ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

“ಗ್ರಾಹಕರು Drunk ವಾಹನ ಚಲಾಯಿಸಿದ್ರೆ ಅದಕ್ಕೆ ಬಾರ್‌ಗಳೇ ಹೊಣೆ : ಪೊಲೀಸ್‌.”

0

ಜನಸ್ಪಂದನ ನ್ಯೂಸ್‌, ಡೆಸ್ಕ್ : ಗ್ರಾಹಕರು ಮದ್ಯ ಸೇವಿಸಿದ (Drunk) ಬಳಿಕ ವಾಹನ ಚಲಾಯಿಸದಂತೆ ನೋಡಿಕೊಳ್ಳುವುದು ಈಗಿನಿಂದ ಬಾರ್ ಮಾಲೀಕರ ಜವಾಬ್ದಾರಿಯಾಗಿದೆ ಎಂದು ಗುರ್ಗಾಂವ್ ಪೊಲೀಸರು ತಿಳಿಸಿದ್ದಾರೆ.

ಹಿಗೊಂದು ಹೊಸ ನಿಯಮ ಗುರ್ಗಾಂವ್ ನಗರದಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ಅನ್ವಯವಾಗಲಿದೆ.

ಹೊಸ ನಿರ್ದೇಶನವು BNSS ಸೆಕ್ಷನ್ 168 ಅಡಿಯಲ್ಲಿ ಹೊರಡಿಸಲ್ಪಟ್ಟಿದ್ದು, ಮದ್ಯಪಾನ (Drunk) ದ ಬಳಿಕ‌ ವ್ಯಕ್ತಿ ವಾಹನ ಚಲಾಯಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದರೇ, ಆಗ ಗ್ರಾಹಕನ ಜೊತೆ ಆ ಬಾರ್ ಅಥವಾ ರೆಸ್ಟೋರೆಂಟ್ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುದು ಎಂದು ಎಚ್ಚರಿಸಲಾಗಿದೆ.

ಲೈಂಗಿಕ ಕಿರುಕುಳ ನೀಡಿದ Bike Taxi ಚಾಲಕ ; ವಿಡಿಯೋ ಶೇರ್ ಮಾಡಿದ ಯುವತಿ.!
ಮದ್ಯಪಾನ (Drunk) ಮಾಡಿ ವಾಹನ ಚಲಾಯಿಸುವ ಬಗ್ಗೆ ಆಯುಕ್ತರು ಹೇಳಿದ್ದೇನೆ?

ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅರೋರಾ ಅವರು ಈ ಕುರಿತು ದೃಢಪಡಿಸಿ, ನಗರಾದ್ಯಂತ ಎಲ್ಲ ಬಾರ್ ಹಾಗೂ ಪಬ್‌ಗಳಿಗೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಎಂದಿದ್ದಾರೆ. ಇದರ ಪ್ರಕಾರ, ಮದ್ಯ ಸೇವಿಸಿರುವ (Drunk) ಗ್ರಾಹಕರನ್ನು ನಿಗಾ ವಹಿಸಲು ಸಿಬ್ಬಂದಿಯನ್ನು ನೇಮಿಸಬೇಕು, ಅವಶ್ಯಕತೆ ಇದ್ದಲ್ಲಿ ಕ್ಯಾಬ್ ಅಥವಾ ವಿಶೇಷ ಚಾಲಕರ ವ್ಯವಸ್ಥೆ ಮಾಡಬೇಕು ಮತ್ತು ಮದ್ಯಪಾನ (Drunk) ಮಾಡಿದ ಗ್ರಾಹಕರು ಸ್ವತಃ ವಾಹನ ಚಲಾಯಿಸಲು ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.

ಓರ್ವ ಪೊಲೀಸ್ ಅಧಿಕಾರಿ ಪ್ರಕಾರ, “ಮದ್ಯಪಾನ (Drunk) ಮಾಡಿದ ಗ್ರಾಹಕರ ಕುರಿತಾದ ಈ ನಿಯಮ ಪಾಲನೆ ಮಾಡಲು ವಿಫಲವಾದರೆ, ಆ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.” ಎಂದಿದ್ದಾರೆ.

Superstition : ದೆವ್ವ ಓಡಿಸಲು ಪತ್ನಿಗೆ ಬೀಡಿ ಸೇದಿಸಿ ಮದ್ಯ ಕುಡಿಸಿದ ಪತಿ ಬಂಧನ.!

ಈ ನಿರ್ಧಾರವು ಇತ್ತೀಚೆಗೆ ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆದಲ್ಲಿ ಕೈಗೊಳ್ಳಲಾಗಿದೆ. ಈ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ 810 ಅಪಘಾತಗಳಲ್ಲಿ 333 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸ ಕ್ರಮದ ಉದ್ದೇಶ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವುದು ಮತ್ತು ಮದ್ಯಪಾನದಿಂದ ಉಂಟಾಗುವ ಅಜಾಗರೂಕ ಚಾಲನೆಯನ್ನು ತಡೆಯುವುದಾಗಿದೆ.

ಅದೇ ವೇಳೆ, ಈ ಕ್ರಮವು ನಿಯಮಿತ ಪೊಲೀಸ್ ತಪಾಸಣೆಯ ಅಗತ್ಯವನ್ನು ಕಡಿಮೆಗೊಳಿಸಲಿದೆ, ಏಕೆಂದರೆ ಹೊಣೆಗಾರಿಕೆ ಈಗ ಮದ್ಯ ಮಾರಾಟ ಮಾಡುವ ವ್ಯವಹಾರಗಳತ್ತ ವರ್ಗಾಯಿಸಲಾಗಿದೆ.

ಈ ಆದೇಶವನ್ನು ರಾಜ್ಯ ಪೊಲೀಸ್ ಮುಖ್ಯಸ್ಥ ಓ.ಪಿ. ಸಿಂಗ್ ಅವರು ಶನಿವಾರ ನಡೆದ ವಿಮರ್ಶಾ ಸಭೆಯಲ್ಲಿ ನೀಡಿದ್ದು, ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‌ಗಳು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 316 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಸೂಚನೆಯ ಮುಖ್ಯ ಅಂಶಗಳು :
  • 🚫 ಮದ್ಯಪಾನ (Drunk) ಮಾಡಿ ವಾಹನ ಚಲಾಯಿಸಿದವರ ಜೊತೆಗೆ ಮದ್ಯ ಮಾರಿದ ಬಾರ್‌ಗಳ ಮೇಲೂ ಕ್ರಮ.
  • 🚖 ಹೆಚ್ಚು ಕುಡಿದ ಗ್ರಾಹಕರಿಗೆ ಬಾರ್‌ನವರೇ ಟ್ಯಾಕ್ಸಿ ಅಥವಾ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು.
  • ⚠️ ಪಾರ್ಕಿಂಗ್ ಪ್ರದೇಶದಲ್ಲಿ “ಅಮಲಿನಲ್ಲಿ ಚಾಲನೆ ಅಪಾಯ” ಎಂಬ ಎಚ್ಚರಿಕೆ ಫಲಕ ಕಡ್ಡಾಯ.
  • 📜 ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 168ರ ಅಡಿಯಲ್ಲಿ ಬಾರ್‌ಗಳಿಗೆ ಪೊಲೀಸರ ನೋಟಿಸ್.

Courtesy : Times of India. 


KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 316 ಹುದ್ದೆಗಳಿಗೆ ಅರ್ಜಿ ಆಹ್ವಾನ.!

KKRTC

ಜನಸ್ಪಂದನ ನ್ಯೂಸ್‌, ನೌಕರಿ : ರಾಜ್ಯ ಸರ್ಕಾರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ವತಿಯಿಂದ ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (KKRTC Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.
KKRTC ಹುದ್ದೆಗಳ ವಿವರ :
  • 🔹 ಇಲಾಖೆ ಹೆಸರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC).
  • 🔹 ಒಟ್ಟು ಹುದ್ದೆಗಳು : 316.
  • 🔹 ಕೆಲಸದ ಸ್ಥಳ : ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳು.
  • 🔹 ತಿಂಗಳಿಗೆ ಸಂಬಳ : ರೂ.18,660 ರಿಂದ ರೂ.42,800 ವರೆಗೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಹಾಯಕ ಲೆಕ್ಕಪತ್ರಗಾರರು ಹಾಗೂ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕನ್ನಡಿಗರಿಗೆ ಪ್ರಾಧಾನ್ಯ ನೀಡಲಾಗಿದ್ದು, ಪುರುಷರು ಮತ್ತು ಮಹಿಳೆಯರು ಇಬ್ಬರೂ ಅರ್ಜಿ ಹಾಕಬಹುದು.

ಶೈಕ್ಷಣಿಕ ಅರ್ಹತೆ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ SSLC / PUC / ಪದವಿ / B.Com / BE ಅಥವಾ B.Tech ಪದವಿ ಪೂರ್ಣಗೊಳಿಸಿರಬೇಕು.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ವಯೋಮಿತಿ :
  • ಕನಿಷ್ಠ ವಯಸ್ಸು: 18 ವರ್ಷ
  • ಗರಿಷ್ಠ ವಯಸ್ಸು: 38 ವರ್ಷ
  • ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ
  • ಹಿಂದುಳಿದ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ದಾಖಲೆ ಪರಿಶೀಲನೆ, OMR ಆಧಾರಿತ ಲಿಖಿತ ಪರೀಕ್ಷೆ, ಮತ್ತು ಸಂದರ್ಶನದ ಆಧಾರದಲ್ಲಿ ನಡೆಯಲಿದೆ.

ಅರ್ಜಿ ಶುಲ್ಕ :
  • SC / ST / ಮಾಜಿ ಸೈನಿಕರು : ರೂ.500/-
  • ಸಾಮಾನ್ಯ / OBC / ಹಿಂದುಳಿದ ವರ್ಗ : ರೂ.750/-
  • ಪಾವತಿ ವಿಧಾನ : ಆನ್ಲೈನ್ ಮೂಲಕ.
ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆಯ ಪ್ರಾರಂಭಿಸಲು ದಿನಾಂಕ : 09-10-2025.
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 10-11-2025.
  • ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ : 11-11-2025.
ಅರ್ಜಿ ಸಲ್ಲಿಸುವ ವಿಧಾನ :
  1.  KKRTC ಅಧಿಕೃತ ವೆಬ್‌ಸೈಟ್ kkrtc.karnataka.gov.in ಗೆ ಭೇಟಿ ನೀಡಿ.
  2. ಹೊಸ ಖಾತೆ ರಚಿಸಿ ಅಥವಾ ಲಾಗಿನ್ ಮಾಡಿ.
  3. ಅಗತ್ಯವಿರುವ ವಿವರಗಳನ್ನು ಸರಿಯಾಗಿ ನಮೂದಿಸಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  4. ಅರ್ಜಿಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
  5. ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟ್‌ಔಟ್ ಕಾಪಿ ಸಂಗ್ರಹಿಸಿ.
 KKRTC ಮುಖ್ಯ ಲಿಂಕುಗಳು :
ಲೈಂಗಿಕ ಕಿರುಕುಳ ನೀಡಿದ Bike Taxi ಚಾಲಕ ; ವಿಡಿಯೋ ಶೇರ್ ಮಾಡಿದ ಯುವತಿ.!
ಮುಖ್ಯ ಮಾಹಿತಿ :

ಈ ನೇಮಕಾತಿ ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಸರ್ಕಾರದ ನಿಯಮಾನುಸಾರವಾಗಿದ್ದು, ಕನ್ನಡ ಭಾಷಾ ಜ್ಞಾನ ಕಡ್ಡಾಯ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸರ್ಕಾರದ 7ನೇ ವೇತನ ಶ್ರೇಣಿ (CPC) ಪ್ರಕಾರ ವೇತನ ನೀಡಲಾಗುತ್ತದೆ.

ಸೂಚನೆ :

ಈ ಮಾಹಿತಿ ಸಾರ್ವಜನಿಕ ಪ್ರಕಟಣೆಯ ಆಧಾರದ ಮೇಲೆ ನೀಡಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದುವುದು ಅಗತ್ಯ. ಯಾವುದೇ ತಪ್ಪು ಮಾಹಿತಿಗೆ Janaspandhan News ಹೊಣೆಗಾರರಾಗುವುದಿಲ್ಲ.

Ants ಗಳ ಭಯದಿಂದ ಆತ್ಮಹತ್ಯೆಗೆ ಶರಣಾದ ಮಹಿಳೆ : ಬಯಲಾಯ್ತು ಪತ್ರದಲ್ಲಿ ಸಾವಿನ ರಹಸ್ಯ.

0

ಜನಸ್ಪಂದನ ನ್ಯೂಸ್‌, ಸಂಗರೆಡ್ಡಿ (ತೆಲಂಗಾಣ) : ಇರುವೆಗಳ (Ants) ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮೃತ 25 ವರ್ಷದ ಮಹಿಳೆ ತಮ್ಮ ಪತಿ ಮತ್ತು ಮಗಳೊಂದಿಗೆ ಸಂಗರೆಡ್ಡಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಕೆಲ ದಿನದಿಂದ ಇರುವೆಗಳ (Ants) ಬಗ್ಗೆ ತೀವ್ರ ಭಯದಿಂದ ಅವರು ನರಳುತ್ತಿದ್ದರು.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ಈ ಸಮಸ್ಯೆಗೆ ಕುಟುಂಬ ಸದಸ್ಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಕೌನ್ಸೆಲಿಂಗ್ ಸಹ ನೀಡಲಾಗಿತ್ತು. ಆದರೂ ಮಹಿಳೆಗೆ ಇರುವೆಗಳ ಭಯ ಕಡಿಮೆಯಾಗದೆ ದಿನೇ ದಿನೇ ತೀವ್ರಗೊಂಡಿತು.

ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮಹಿಳೆ ಮನದ ನೋವಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.

ಇನ್ನು ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಪತಿ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ ಪತ್ನಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಈ ದೃಶ್ಯ ನೋಡಿದ ಪತಿ ಕಣ್ಣೀರು ಹಾಕಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಅಲ್ಲದೆ, ಸ್ಥಳದಲ್ಲಿದ್ದ ಆತ್ಮಹತ್ಯಾ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ ಮೃತ ಮಹಿಳೆ ಬರೆದಿದ್ದು ಹೀಗೆ,

“ಶ್ರೀ… ಕ್ಷಮಿಸಿ, ನಾನು ಈ ಇರುವೆ (Ants) ಗಳೊಂದಿಗೆ ಬದುಕಲು ಬಯಸುವುದಿಲ್ಲ. ಅನ್ವಿಯನ್ನು ನೋಡಿಕೊಳ್ಳಿ. ದಯವಿಟ್ಟು ಅನ್ನಾವರಂ, ತಿರುಪತಿ ಮತ್ತು ಯೆಲ್ಲಮ್ಮನನ್ನು ನೋಡಿಕೊಳ್ಳಿ.”

ಈ ಪತ್ರ ಓದಿದ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : “ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”
ಮೈರ್ಮೆಕೊಫೋಬಿಯಾ (Myrmecophobia) ಎಂದರೇನು?

ಮೈರ್ಮೆಕೊಫೋಬಿಯಾ ಎಂದರೆ ಇರುವೆ (Ants) ಗಳ ಬಗ್ಗೆ ಅತಿಯಾದ ಭಯ ಅಥವಾ ಅಸಹನೆ. ಇದು ಒಂದು ರೀತಿಯ ನಿರ್ದಿಷ್ಟ ಭಯ (Specific Phobia) ಆಗಿದ್ದು, ಈ ಸಮಸ್ಯೆ ಇದ್ದವರು ಇರುವೆಗಳನ್ನಷ್ಟೇ ಅಲ್ಲದೆ ಇತರ ಕೀಟಗಳು ಮತ್ತು ಜೇಡಗಳ ಬಗ್ಗೆ ಸಹ ತೀವ್ರ ಭಯ ಹೊಂದಿರುತ್ತಾರೆ.

ಕೆಲವರಿಗೆ ಇರುವೆಗಳು ಆಹಾರವನ್ನು ಹಾಳುಮಾಡುವ ಭಯವಿರಬಹುದು, ಇನ್ನು ಕೆಲವರಿಗೆ ಮನೆಯ ಮೇಲೆ ಇರುವೆಗಳ ದಾಳಿ ನಡೆಯುವ ಭಯವೂ ಉಂಟಾಗಬಹುದು.

ಕೈಗೆ ಚುಚ್ಚಿದ thorn ತೆಗೆಯಲು ಮಹಿಳೆಯ ಸುಪರ್ ಟೆಕ್ನಿಕ್‌; ವಿಡಿಯೋ ವೈರಲ್.!
ಲಕ್ಷಣಗಳು :
  • ಆತಂಕ, ನಿದ್ರಾಹೀನತೆ.
  • ಬೆವರುವುದು ಮತ್ತು ಹೃದಯ ಬಡಿತ ಹೆಚ್ಚಾಗುವುದು.
  • ಉಸಿರಾಟದ ತೊಂದರೆ ಅಥವಾ ಗಾಬರಿ.
  • ತಲೆತಿರುಗುವಿಕೆ, ವಾಕರಿಕೆ, ಒಣ ಬಾಯಿ.
  • ತಲೆನೋವು ಮತ್ತು ಶಾರೀರಿಕ ಮರಗಟ್ಟುವಿಕೆ.
ಚಿಕಿತ್ಸೆ ಸಾಧ್ಯವೇ?

ಹೌದು, ವೈದ್ಯಕೀಯ ಮತ್ತು ಮಾನಸಿಕ ಚಿಕಿತ್ಸೆ ಮೂಲಕ ಮೈರ್ಮೆಕೊಫೋಬಿಯಾ ನಿವಾರಣೆ ಸಾಧ್ಯ.
ಸಾಮಾನ್ಯವಾಗಿ Exposure Therapy ಅಂದರೆ ಮೊದಲು ಇರುವೆ (Ants) ಗಳ ಚಿತ್ರಗಳು ಅಥವಾ ವಿಡಿಯೋಗಳನ್ನು ತೋರಿಸುವ ಮೂಲಕ ಪ್ರಾರಂಭಿಸಿ, ನಂತರ ಹಂತ ಹಂತವಾಗಿ ನಿಜ ಜೀವನದಲ್ಲಿ ಇರುವೆಗಳ ಹತ್ತಿರ ಇರಲು ಮನಸ್ಸು ತಯಾರಿಸುವ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದಲ್ಲದೆ, ಕೌನ್ಸೆಲಿಂಗ್ ಮತ್ತು ಮನೋವೈದ್ಯಕೀಯ ಔಷಧೋಪಚಾರ ಸಹ ಸಹಾಯಕರಾಗಬಹುದು.

ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!
ಸಂಪಾದಕೀಯ :

ಮೃತ ಪ್ರಕರಣ ಪ್ರಕರಣ ಮಾನಸಿಕ ಆರೋಗ್ಯದ ಮಹತ್ವವನ್ನು ನೆನಪಿಸುತ್ತದೆ. ಭಯ, ಆತಂಕ ಅಥವಾ ಒತ್ತಡದಂತಹ ಸಮಸ್ಯೆಗಳನ್ನು ಅನುಭವಿಸಿದಾಗ ತಕ್ಷಣ ಸಹಾಯವನ್ನು ಪಡೆಯುವುದು ಅತ್ಯಗತ್ಯ. ಸಮಯಕ್ಕೆ ತಕ್ಕ ಸಲಹೆ ಮತ್ತು ಚಿಕಿತ್ಸೆ ಪಡೆದರೆ ಅನೇಕ ಜೀವಗಳನ್ನು ಉಳಿಸಬಹುದು.

👉 ಹೆಚ್ಚಿನ ಸುದ್ದಿ ಓದಲು ಜನಸ್ಪಂದನ ಡಾಟ್‌ಕಾಂ ಕ್ಲಿಕ್ ಮಾಡಿ.


Road ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು ; ಭಯಾನಕ ವಿಡಿಯೋ ವೈರಲ್!

Ants ಗಳ ಭಯದಿಂದ ಆತ್ಮಹತ್ಯೆಗೆ ಶರಣಾದ ಮಹಿಳೆ : ಬಯಲಾಯ್ತು ಪತ್ರದಲ್ಲಿ ಸಾವಿನ ರಹಸ್ಯ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆಂಧ್ರಪ್ರದೇಶದ ಬಾಪಟ್ಲಾ (Bapatla) ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಈ ಘಟನೆಯಲ್ಲಿ ಇಬ್ಬರು ಯುವಕರ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ರಾತ್ರಿ ವೇಳೆ ನಡೆದಿದ್ದು, ಬೈಕ್ ಸವಾರ ವೇಗವಾಗಿ ರಸ್ತೆ (Road) ಯಲ್ಲಿ ಸಂಚರಿಸುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿರುವುದರಿಂದ ಈ ಅಪಘಾತ ಸಂಭವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

MES ಮುಖಂಡನ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಸಿಪಿಐಗೆ ವರ್ಗಾವಣೆಯ ಶಿಕ್ಷೆ.

ರಸ್ತೆ (Road) ಅಪಘಾತ ನಡೆಯುತ್ತಿದಂತೆಯೇ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಯುವಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗ್ಯೂ, ಗಂಭೀರವಾಗಿ ಗಾಯಗೊಂಡ ಇಬ್ಬರೂ ಯುವಕರು ಆಸ್ಪತ್ರೆಗೆ ದಾಖಲಾಗುವ ಮೊದಲೇ ಪ್ರಾಣ ಕಳೆದುಕೊಂಡರು.

ಈ ರಸ್ತೆ (Road) ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

“ಚಲಿಸುವ ಬಸ್ಸಿನಲ್ಲಿ harassment ; ಕಪಾಳಕ್ಕೆ ಹೊಡೆದ ದಿಟ್ಟ ಯುವತಿ.!”

ರಸ್ತೆ (Road) ಅಪಘಾತದ ಕುರಿತಾಗಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಲಾರಿ ಚಾಲಕನನ್ನು ಹುಡುಕಾಟ ಮಾಡುತ್ತಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ಅಧಿಕೃತವಾಗಿ ತಿಳಿದುಬಂದಿದೆ.

ಈ ಪ್ರಕರಣವು ರಸ್ತೆ (Road) ಸುರಕ್ಷತೆ ಕುರಿತಾಗಿ ಸಾರ್ವಜನಿಕರಲ್ಲಿ ಎಚ್ಚರಿಕೆಯನ್ನು ಮೂಡಿಸಿದ್ದು, ವಾಹನ ಚಾಲಕರಿಗೆ ನಿಯಮ ಪಾಲನೆಯ ಮಹತ್ವವನ್ನು ಒತ್ತಿ ತೋರಿಸುತ್ತದೆ.

ವಿಡಿಯೋ ನೋಡಿ :

KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 316 ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

ಜನಸ್ಪಂದನ ನ್ಯೂಸ್‌, ನೌಕರಿ : ರಾಜ್ಯ ಸರ್ಕಾರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ವತಿಯಿಂದ ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (KKRTC Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Cancer ಅಪಾಯದಲ್ಲಿ ಬ್ಲಡ್ ಗ್ರೂಪ್‌ಗಳ ಪಾತ್ರ : ಈ ರಕ್ತದ ಗುಂಪಿನವರಿಗೆ ಅಪಾಯ ಹೆಚ್ಚು ; ಅಧ್ಯಯನ.
KKRTC ಹುದ್ದೆಗಳ ವಿವರ :
  • 🔹 ಇಲಾಖೆ ಹೆಸರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC).
  • 🔹 ಒಟ್ಟು ಹುದ್ದೆಗಳು : 316.
  • 🔹 ಕೆಲಸದ ಸ್ಥಳ : ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳು.
  • 🔹 ತಿಂಗಳಿಗೆ ಸಂಬಳ : ರೂ.18,660 ರಿಂದ ರೂ.42,800 ವರೆಗೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಹಾಯಕ ಲೆಕ್ಕಪತ್ರಗಾರರು ಹಾಗೂ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕನ್ನಡಿಗರಿಗೆ ಪ್ರಾಧಾನ್ಯ ನೀಡಲಾಗಿದ್ದು, ಪುರುಷರು ಮತ್ತು ಮಹಿಳೆಯರು ಇಬ್ಬರೂ ಅರ್ಜಿ ಹಾಕಬಹುದು.

ಶೈಕ್ಷಣಿಕ ಅರ್ಹತೆ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ SSLC / PUC / ಪದವಿ / B.Com / BE ಅಥವಾ B.Tech ಪದವಿ ಪೂರ್ಣಗೊಳಿಸಿರಬೇಕು.

Kiwi ಹಣ್ಣು ‌ತಿಂದರೆ ಎಷ್ಟೇ ಮಂದ ದೃಷ್ಟಿಯಿದ್ದರೂ ಶಾರ್ಪ್‌ ಆಗುತ್ತೆ ; ಬರುವುದೇ ಇಲ್ಲ ಪೊರೆ ಸಮಸ್ಯೆ.
ವಯೋಮಿತಿ :
  • ಕನಿಷ್ಠ ವಯಸ್ಸು: 18 ವರ್ಷ
  • ಗರಿಷ್ಠ ವಯಸ್ಸು: 38 ವರ್ಷ
  • ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ
  • ಹಿಂದುಳಿದ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ದಾಖಲೆ ಪರಿಶೀಲನೆ, OMR ಆಧಾರಿತ ಲಿಖಿತ ಪರೀಕ್ಷೆ, ಮತ್ತು ಸಂದರ್ಶನದ ಆಧಾರದಲ್ಲಿ ನಡೆಯಲಿದೆ.

ಅರ್ಜಿ ಶುಲ್ಕ :
  • SC / ST / ಮಾಜಿ ಸೈನಿಕರು : ರೂ.500/-
  • ಸಾಮಾನ್ಯ / OBC / ಹಿಂದುಳಿದ ವರ್ಗ : ರೂ.750/-
  • ಪಾವತಿ ವಿಧಾನ : ಆನ್ಲೈನ್ ಮೂಲಕ.
ಕಳ್ಳತನಕ್ಕೆ ಜ್ಯುವೆಲ್ಲರಿ ಅಂಗಡಿಯಲ್ಲಿ Chilli ಎರಚಿದ ಮಹಿಳೆ ; ಮುಂದೆನಾಯ್ತು ನೋಡಿ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆಯ ಪ್ರಾರಂಭಿಸಲು ದಿನಾಂಕ : 09-10-2025.
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 10-11-2025.
  • ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ : 11-11-2025.
ಅರ್ಜಿ ಸಲ್ಲಿಸುವ ವಿಧಾನ :
  1.  KKRTC ಅಧಿಕೃತ ವೆಬ್‌ಸೈಟ್ kkrtc.karnataka.gov.in ಗೆ ಭೇಟಿ ನೀಡಿ.
  2. ಹೊಸ ಖಾತೆ ರಚಿಸಿ ಅಥವಾ ಲಾಗಿನ್ ಮಾಡಿ.
  3. ಅಗತ್ಯವಿರುವ ವಿವರಗಳನ್ನು ಸರಿಯಾಗಿ ನಮೂದಿಸಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  4. ಅರ್ಜಿಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
  5. ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟ್‌ಔಟ್ ಕಾಪಿ ಸಂಗ್ರಹಿಸಿ.
 KKRTC ಮುಖ್ಯ ಲಿಂಕುಗಳು :
ಲೈಂಗಿಕ ಕಿರುಕುಳ ನೀಡಿದ Bike Taxi ಚಾಲಕ ; ವಿಡಿಯೋ ಶೇರ್ ಮಾಡಿದ ಯುವತಿ.!
ಮುಖ್ಯ ಮಾಹಿತಿ :

ಈ ನೇಮಕಾತಿ ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಸರ್ಕಾರದ ನಿಯಮಾನುಸಾರವಾಗಿದ್ದು, ಕನ್ನಡ ಭಾಷಾ ಜ್ಞಾನ ಕಡ್ಡಾಯ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸರ್ಕಾರದ 7ನೇ ವೇತನ ಶ್ರೇಣಿ (CPC) ಪ್ರಕಾರ ವೇತನ ನೀಡಲಾಗುತ್ತದೆ.

ಸೂಚನೆ :

ಈ ಮಾಹಿತಿ ಸಾರ್ವಜನಿಕ ಪ್ರಕಟಣೆಯ ಆಧಾರದ ಮೇಲೆ ನೀಡಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದುವುದು ಅಗತ್ಯ. ಯಾವುದೇ ತಪ್ಪು ಮಾಹಿತಿಗೆ Janaspandhan News ಹೊಣೆಗಾರರಾಗುವುದಿಲ್ಲ.


Drumstick : ನುಗ್ಗೆಕಾಯಿ ಆರೋಗ್ಯಕ್ಕೆ ಲಾಭ ; ಆದರೆ ಈ 4 ಜನರು ತಿನ್ನಲೇಬಾರದು!

Drumstick

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ಹಲವು ಬಗೆಯ ತರಕಾರಿಗಳು ಲಭ್ಯವಾಗುತ್ತವೆ. ಅವುಗಳಲ್ಲಿ ನುಗ್ಗೆಕಾಯಿ (Drumstick) ಒಂದು ಪ್ರಮುಖ ತರಕಾರಿ. ಇದರಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹಳ ಉಪಕಾರಿಯಾಗುತ್ತವೆ.

ನುಗ್ಗೆಕಾಯಿ (Drumstick) ಯನ್ನು “ಪ್ರೋಟೀನ್‌ನ ಭಂಡಾರ” ಎಂದು ಕರೆಯಲಾಗುತ್ತದೆ. ಇದು ರಕ್ತ ಶುದ್ಧೀಕರಣ, ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಶರೀರದ ಉರ್ಜೆಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಎಲ್ಲರಿಗೂ ಇದು ಸೂಕ್ತ ತರಕಾರಿ ಅಲ್ಲ. ಕೆಲವರಿಗೆ ಇದರ ಸೇವನೆಯು ಹಾನಿಕಾರಕವಾಗಬಹುದು ಎಂಬುದು ವೈದ್ಯಕೀಯ ತಜ್ಞರ ಅಭಿಪ್ರಾಯ.

ಭೀಕರ Train ಅಪಘಾತ ; ಪ್ರಯಾಣಿಕರ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ; 5 ಸಾವು, ಹಲವರು ಗಾಯ.

ಇದೀಗ ನೋಡೋಣ ಬನ್ನಿ ಯಾರ್ಯಾರು ನುಗ್ಗೆಕಾಯಿ (Drumstick) ಸೇವಿಸಬಾರದು ಮತ್ತು ಏಕೆ ಅಂತ ತಿಳಿಯೋಣ.!

1️⃣ ಗರ್ಭಿಣಿಯರು :

ಗರ್ಭಾವಸ್ಥೆಯ ಸಮಯದಲ್ಲಿ ನುಗ್ಗೆಕಾಯಿಯನ್ನು ಸೇವಿಸುವುದು ತಪ್ಪು. ಇದು ಉಷ್ಣಸ್ವಭಾವದ ತರಕಾರಿ ಆಗಿರುವುದರಿಂದ, ಗರ್ಭಿಣಿಯರ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಗರ್ಭಪಾತ ಅಥವಾ ಇತರ ತೊಂದರೆಗಳ ಅಪಾಯ ಹೆಚ್ಚುತ್ತದೆ. ಆದ್ದರಿಂದ ವೈದ್ಯರ ಸಲಹೆಯಿಲ್ಲದೆ ನುಗ್ಗೆಕಾಯಿ ಸೇವಿಸಬಾರದು.

2️⃣ ಅಧಿಕ ರಕ್ತಸ್ರಾವದ ಸಮಸ್ಯೆ ಇರುವ ಮಹಿಳೆಯರು :

ಹೆಚ್ಚಿನ ರಕ್ತಸ್ರಾವ (Heavy Bleeding) ಅಥವಾ ಹಾರ್ಮೋನ್ ಅಸಮತೋಲನದಿಂದ ಬಳಲುತ್ತಿರುವ ಮಹಿಳೆಯರು ನುಗ್ಗೆಕಾಯಿ ಸೇವನೆ ತಪ್ಪಿಸಬೇಕು. ಇದರ ಉಷ್ಣ ಗುಣದಿಂದಾಗಿ ರಕ್ತಸ್ರಾವದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳಗಾವಿ : ಅಪ್ರಾಪ್ತೆಗೆ Harassment ನೀಡಿದ ಯುವಕನಿಗೆ 5 ವರ್ಷ ಶಿಕ್ಷೆ ಹಾಗೂ ದಂಡ.!
3️⃣ ಕಡಿಮೆ ರಕ್ತದೊತ್ತಡ (Low BP) ಇರುವವರು :

ನುಗ್ಗೆಕಾಯಿ (Drumstick) ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಇದು ಅಧಿಕ ರಕ್ತದೊತ್ತಡ (High BP) ಹೊಂದಿರುವವರಿಗೆ ಒಳ್ಳೆಯದಾದರೂ, ಕಡಿಮೆ ರಕ್ತದೊತ್ತಡ ಇರುವವರಿಗೆ ಅಪಾಯಕಾರಿ. ಇದರಿಂದ ತಲೆ ಸುತ್ತು, ದೌರ್ಬಲ್ಯ, ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.

4️⃣ ಗ್ಯಾಸ್ಟ್ರಿಕ್ ಅಥವಾ ಅಲ್ಸರ್ ಇರುವವರು :

ಗ್ಯಾಸ್ಟ್ರಿಕ್ ಅಥವಾ ಅಲ್ಸರ್ (ulcer) ಸಮಸ್ಯೆಯಿಂದ ಬಳಲುವವರು ನುಗ್ಗೆಕಾಯಿ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಕೆಲವು ರಾಸಾಯನಿಕ ಅಂಶಗಳು ಹೊಟ್ಟೆಯ ಆಸಿಡ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

5️⃣ ಸ್ತನ್ಯಪಾನ ಮಾಡುವ ಮಹಿಳೆಯರು :

ಮಗುವಿಗೆ ಎದೆಹಾಲುಣಿಸುತ್ತಿರುವ ಮಹಿಳೆಯರು ಕೂಡ ನುಗ್ಗೆಕಾಯಿ (Drumstick) ಸೇವನೆ ತಪ್ಪಿಸಬೇಕು. ಇದು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಹಾಗೂ ಶಿಶುವಿಗೆ ಅಸಹನೆ ಉಂಟುಮಾಡಬಹುದು.

ಭಾರತೀಯ Railway ಯಲ್ಲಿ 3058 ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಸಂಪಾದಕೀಯ:

ನುಗ್ಗೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾದ ತರಕಾರಿ. ಇದು ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಗರ್ಭಿಣಿಯರು, ಕಡಿಮೆ ರಕ್ತದೊತ್ತಡದವರು, ಗ್ಯಾಸ್ಟ್ರಿಕ್ ಅಥವಾ ಅಲ್ಸರ್‌ನಿಂದ ಬಳಲುವವರು ಹಾಗೂ ಸ್ತನ್ಯಪಾನ ಮಾಡುವ ತಾಯಂದಿರವರು ನುಗ್ಗೆಕಾಯಿ (Drumstick) ಸೇವನೆ ತಪ್ಪಿಸುವುದು ಉತ್ತಮ. ವೈದ್ಯರ ಸಲಹೆ ಪಡೆದು ಮಾತ್ರ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

Disclaimer : This article is based on reports and information available on the internet. Janaspandhan News is not affiliated with it and is not responsible for it.