Health and Fitness

ಚಳಿಗಾಲದಲ್ಲಿ Geyser ಬಳಸಿ ಸ್ನಾನ ಮಾಡ್ತೀರಾ? ತಪ್ಪಾಗಿ ಬಳಸಿದರೆ ಅಪಾಯ ತಪ್ಪದು ; ಓದಿ.!

winter geyser safety tips danger mistakes

ಜನಸ್ಪಂದನ ನ್ಯೂಸ್‌, ಆರೋಗ್ಯ : ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ನಮ್ಮ ದೇಹಕ್ಕೆ ಆರಾಮ, ತಂಪು ನಿವಾರಣೆ ಮತ್ತು ವಿಶ್ರಾಂತಿ ನೀಡುತ್ತದೆ. ಆದರೆ ಅನೇಕ ಮನೆಗಳಲ್ಲಿ ಗೀಸರ್‌ […]

Crime News

ಅಕ್ರಮ ಸಂಬಂಧದ ಅನುಮಾನ : ಯುವಕನನ್ನು ರಸ್ತೆಗೆ ಎಳೆದೊಯ್ದು ಥಳಿಸಿ Murder.

man murder road assault illicit-relationship

ಜನಸ್ಪಂದನ ನ್ಯೂಸ್‌, ಬೆಂಗಳೂರು : ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನೊಬ್ಬನನ್ನು ರಸ್ತೆ ಮಧ್ಯೆ ಥಳಿಸಿ ಕೊಲೆ (Murder) ಮಾಡಿರುವ ಘಟನೆ ನಡೆದಿದ್ದು, ಇದು

Crime News

ಬ್ರೇಕಿಂಗ್ : ವಂದೇ ಭಾರತ್ ರೈಲು ದುರಂತ ; Lover ಆತ್ಮಹತ್ಯೆ ಶಂಕೆ.

Lover

ಜನಸ್ಪಂದನ ನ್ಯೂಸ್, ಬೆಂಗಳೂರು : ಉನ್ನತ ಶಿಕ್ಷಣಕ್ಕಾಗಿ ದೂರದ ರಾಜ್ಯದಿಂದ ಯುವಕ – ಯುವತಿ ಬೆಂಗಳೂರಿಗೆ ಬಂದಿದ್ದರು. ಜೊಡಿ ಹಕ್ಕಿಗಳಂತೆ ಓಡಾಡುತ್ತಿದ್ದ ಈ ಪ್ರೇಮಿಗಳು (lover) ಮದುವೆಯ

Health and Fitness

RO ನೀರು ‘ಸ್ಲೋ ಪಾಯಿಸನ್’ ಆಗಿ ದೇಹಕ್ಕೆ ಹಾನಿ ಮಾಡುತ್ತದೆ: ತಜ್ಞರ ಎಚ್ಚರಿಕೆ.

ro water : slow-poison-health-risk

ಜನಸ್ಪಂದನ ನ್ಯೂಸ್‌, ಆರೋಗ್ಯ : ಇತ್ತೀಚಿನ ದಿನಗಳಲ್ಲಿ, ಮನೆಗಳಲ್ಲಿ RO ವಾಟರ್ (Reverse Osmosis) ಸೇವನೆ ಬಹಳ ಹೆಚ್ಚಾಗಿದೆ. ಬಹುತೇಕ ಜನರು ಇದನ್ನು ಶುದ್ಧ, ಕಲ್ಮಷ ರಹಿತ ನೀರು

General News

Free ಟಿಕೆಟ್ ಪಡೆದು ಮಾರ್ಗ ಮಧ್ಯೆ ಇಳಿದ ಮಹಿಳೆ ; ಪ್ರಶ್ನಿಸಿದ ಕಂಡಕ್ಟರ್ ಮೇಲೆ ಹಲ್ಲೆ ; ವಿಡಿಯೋ ವೈರಲ್.

Free bus ticket

ಜನಸ್ಪಂದನ ನ್ಯೂಸ್‌, ಮೈಸೂರು : ಭಾನುವಾರ ಶ್ರೀರಂಗಪಟ್ಟಣ ಬಸ್ ನಿಲ್ದಾಣದಲ್ಲಿ, ಮೈಸೂರಿನಿಂದ ತುಮಕೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಒಬ್ಬ ಮಹಿಳೆಯು ಉಚಿತ (Free) ಟಿಕೆಟ್ ಪಡೆದಿದ್ದರೂ ಮಾರ್ಗ

Health and Fitness

ಪಾರ್ಶ್ವವಾಯು (Stroke) ಬರುವ ಮುನ್ನವೇ ದೇಹ ನೀಡುತ್ತೆ ಎಚ್ಚರಿಕೆ ; ತಡೆಗಟ್ಟುವ ಸಲಹೆಗಳು.

stroke warning signs before occurrence tips 1

ಜನಸ್ಪಂದನ ನ್ಯೂಸ್‌, ಆರೋಗ್ಯ : ಪಾರ್ಶ್ವವಾಯು (Stroke) ಒಂದು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರಭಾವಿತಗೊಳಿಸುತ್ತದೆ. ಮೆದುಳಿಗೆ ರಕ್ತಪ್ರವಾಹ ಮತ್ತು ಆಮ್ಲಜನಕದ ಪೂರೈಕೆ ತಪ್ಪಿದಾಗ

Job

NWKRTC : ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

NWKRTC

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆ (NWKRTC) ತನ್ನ ರಾಜ್ಯಾದ್ಯಂತ ಕಾರ್ಯನಿರ್ವಹಣಾ ಘಟಕಗಳಿಗೆ ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ

Crime News

ಫ್ಲೈಓವರ್‌ನಲ್ಲಿ ಭೀಕರ ಸರಣಿ Accident : ನಾಲ್ವರಿಗೆ ಸ್ಥಳದಲ್ಲೇ ಸಾವು.

thane ambernath flyover fatal accident

ಜನಸ್ಪಂದನ ನ್ಯೂಸ್‌, ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆ ಅಂಬರ್‌ನಾಥ್ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದ ಭಯಾನಕ ಸರಣಿ ಅಪಘಾತ (Accident) ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಫ್ಲೈಓವರ್

Health and Fitness

Liver ಗೆ ನಿಜವಾದ ಶತ್ರು – ನಾವು ಪ್ರತಿದಿನ ಬಳಸುವ ಈ ಆಹಾರ ಪದಾರ್ಥವೇ!

ಫ್ಯಾಟಿ ಲಿವರ್

ಜನಸ್ಪಂದನ ನ್ಯೂಸ್‌, ಆರೋಗ್ಯ : ಇತ್ತೀಚಿನ ದಿನಗಳಲ್ಲಿ, ಜೀವನಶೈಲಿ ಬದಲಾವಣೆ ಮತ್ತು ಆಹಾರ ಪದ್ಧತಿಗಳಿಂದಾಗಿ ಮಧುಮೇಹ ಮಾತ್ರವಲ್ಲದೆ ಯಕೃತ್ತು (Liver) ಮತ್ತು ಮೂತ್ರಪಿಂಡದ ಕಾಯಿಲೆಗಳ ಪ್ರಮಾಣವೂ ಗಣನೀಯವಾಗಿ

Crime News

“ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ Student ಆತ್ಮಹತ್ಯೆ ; ಪೊಲೀಸರಿಂದ ತನಿಖೆ”.

school student suicide

ಜನಸ್ಪಂದನ ನ್ಯೂಸ್‌, ಜಲ್ನಾ (ಮಹಾರಾಷ್ಟ್ರ) : ಮಹಾರಾಷ್ಟ್ರದ ಜಲ್ನಾದಲ್ಲಿ ಶಾಲಾ ಕಟ್ಟಡದಿಂದ ಹಾರಿಕೊಂಡು 8ನೇ ತರಗತಿ ವಿದ್ಯಾರ್ಥಿನಿ (Student) ಮೃತಪಟ್ಟಿರುವ ಆತಂಕಕಾರಿ ಘಟನೆಯೊಂದು ನಡೆದಿದೆ. ಘಟನೆ ಕುರಿತಾಗಿ

International News

ಕ್ಯಾಥೋಲಿಕ್ School ಮೇಲೆ ದಾಳಿ : 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ ಅಪಹರಣ.

catholic school attack-200 students 12 teachers

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನೈಜೀರಿಯಾದ ನೈಜರ್ ರಾಜ್ಯದಲ್ಲಿ ಸಂಭವಿಸಿದ ಭಯಾನಕ ಘಟನೆಯೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳವಳ ಮೂಡಿಸಿದೆ. ಶಸ್ತ್ರಸಜ್ಜಿತ ದಾಳಿಕೋರರು ಕ್ಯಾಥೋಲಿಕ್ ಶಾಲೆ (School) ಗೆ

Scroll to Top