ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 29

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!

0

ಜನಸ್ಪಂದನ ನ್ಯೂಸ್‌,ಆರೋಗ್ಯ : ಇತ್ತೀಚಿನ ವರ್ಷಗಳಲ್ಲಿ ಮಧುಮೇಹ (Diabetes) ಕಾಯಿಲೆ ಕೇವಲ ವಯಸ್ಸಾದವರಷ್ಟೇ ಅಲ್ಲದೆ, ಯುವಕರು ಹಾಗೂ ಕಿಶೋರ ವಯಸ್ಕರಲ್ಲಿಯೂ ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಅಸ್ವಸ್ಥ ಜೀವನಶೈಲಿ, ಅಕ್ರಮ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ಒತ್ತಡದಿಂದಾಗಿ ಅನೇಕರು ಮಧುಮೇಹ (Diabetes) ದ ಆರಂಭಿಕ ಹಂತವಾದ ಪ್ರಿಡಿಯಾಬಿಟಿಸ್ (Prediabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ.

Water : ಊಟದ ಮಧ್ಯೆ ಪದೇ ಪದೇ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.!
ಪ್ರಿಡಿಯಾಬಿಟಿಸ್ (Prediabetes) ಅಂದರೆ ಏನು?

ಪ್ರಿಡಿಯಾಬಿಟಿಸ್ (Prediabetes) ಎಂದರೆ ದೇಹದಲ್ಲಿ ಇನ್ಸುಲಿನ್‌ ಹಾರ್ಮೋನ್ ಸರಿಯಾಗಿ ಕಾರ್ಯನಿರ್ವಹಿಸದೆ, ರಕ್ತದಲ್ಲಿನ ಗ್ಲೂಕೋಸ್‌ (ಸಕ್ಕರೆ) ಪ್ರಮಾಣ ಹೆಚ್ಚಾಗಿರುವ ಸ್ಥಿತಿ.

ಈ ಹಂತದಲ್ಲಿ ದೇಹದ ಜೀವಕೋಶಗಳು ಇನ್ಸುಲಿನ್‌ನ ಪರಿಣಾಮವನ್ನು ಪೂರ್ಣವಾಗಿ ಬಳಸಲು ಸಾಧ್ಯವಾಗುವುದಿಲ್ಲ. ಪರಿಣಾಮವಾಗಿ ಗ್ಲೂಕೋಸ್ ಶಕ್ತಿಯಾಗಿ ಪರಿವರ್ತನೆ ಆಗದೆ ದೇಹದಲ್ಲಿ ಶಕ್ತಿ ಕೊರತೆ ಉಂಟಾಗುತ್ತದೆ.

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!
ಪ್ರಿಡಿಯಾಬಿಟಿಸ್‌ (Prediabetes) ನ ಪ್ರಮುಖ ಲಕ್ಷಣಗಳು :
  1. ಬೆಳಿಗ್ಗೆ ಎದ್ದ ಕೂಡಲೇ ದಣಿವಿನ ಅನುಭವ :
    ದೇಹವು ಗ್ಲೂಕೋಸ್ ಅನ್ನು ಸರಿಯಾಗಿ ಶಕ್ತಿಯಾಗಿ ಪರಿವರ್ತನೆ ಮಾಡಲಾಗದ ಕಾರಣ, ಬೆಳಗ್ಗೆ ಎದ್ದ ಕೂಡಲೇ ಆಯಾಸ ಮತ್ತು ಶಕ್ತಿ ಕೊರತೆ ಅನುಭವವಾಗುವುದು ಸಾಮಾನ್ಯ.

  2. ಅಗಾಗ್ಗೆ ಮತ್ತು ಹೆಚ್ಚಾದ ಮೂತ್ರ ವಿಸರ್ಜನೆ :
    ರಕ್ತದಲ್ಲಿ ಹೆಚ್ಚು ಸಕ್ಕರೆ ಇದ್ದಾಗ ಮೂತ್ರಪಿಂಡಗಳು ಹೆಚ್ಚುವರಿ ಸಕ್ಕರೆಯನ್ನು ಹೊರಹಾಕಲು ಶ್ರಮಿಸುತ್ತವೆ. ಇದರಿಂದ ಮೂತ್ರದ ಪ್ರಮಾಣ ಹೆಚ್ಚಾಗುತ್ತದೆ ಮತ್ತು ರಾತ್ರಿ ವೇಳೆ ಅನೇಕ ಬಾರಿ ಶೌಚಾಲಯಕ್ಕೆ ಹೋಗಬೇಕಾಗಬಹುದು.

  3. ದೃಷ್ಟಿ ಮಂಜಾಗುವುದು ಅಥವಾ ಸ್ಪಷ್ಟತೆಯ ಕೊರತೆ :
    ಅಧಿಕ ಸಕ್ಕರೆಯಿಂದ ಕಣ್ಣಿನ ಲೆನ್ಸ್‌ಗಳಲ್ಲಿ ಊತ ಉಂಟಾಗಿ ದೃಷ್ಟಿ ಸ್ಪಷ್ಟತೆಯಲ್ಲಿ ಬದಲಾವಣೆ ಕಾಣಬಹುದು. ಕೆಲವರಿಗೆ ತಾತ್ಕಾಲಿಕ ಮಂಜು ದೃಷ್ಟಿಯ ಅನುಭವವಾಗುತ್ತದೆ.

  4. ಬೆಳಿಗ್ಗೆ ತಲೆತಿರುಗುವಿಕೆ, ಕೈಕಾಲಿನ ನಡುಕ :
    ರಕ್ತದ ಸಕ್ಕರೆ ಮಟ್ಟದಲ್ಲಿ ಏರಿಳಿತಗಳು ಕಂಡುಬಂದಾಗ ತಲೆತಿರುಗುವಿಕೆ, ನಡುಕ ಮತ್ತು ದೌರ್ಬಲ್ಯ ಉಂಟಾಗಬಹುದು.

  5. ಒಣ ಬಾಯಿ ಮತ್ತು ಆಗಾಗ್ಗೆ ಬಾಯಾರಿಕೆ :
    ದೇಹವು ಹೆಚ್ಚಿದ ಸಕ್ಕರೆಯನ್ನು ಹೊರಹಾಕಲು ಹೆಚ್ಚಿನ ನೀರನ್ನು ಬಳಸುವುದರಿಂದ ದೇಹ ಡೀಹೈಡ್ರೇಟ್ ಆಗಿ, ಬಾಯಾರಿಕೆ ಹಾಗೂ ಒಣ ಬಾಯಿ ಸಮಸ್ಯೆ ಎದುರಾಗುತ್ತದೆ.

 School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!
Prediabetes ತಡೆಯುವ ಕ್ರಮಗಳು ಮತ್ತು ಎಚ್ಚರಿಕೆ :

ಈ ಲಕ್ಷಣಗಳು ನಿರಂತರವಾಗಿ ಕಾಣಿಸುತ್ತಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಉಪವಾಸದ ರಕ್ತದ ಸಕ್ಕರೆ ಪರೀಕ್ಷೆ ಹಾಗೂ HbA1c ಟೆಸ್ಟ್ ಮಾಡಿಸಬೇಕು. ವೈದ್ಯರ ಮಾರ್ಗದರ್ಶನದಲ್ಲಿ ಆಹಾರ ನಿಯಂತ್ರಣ, ನಿಯಮಿತ ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಮೂಲಕ ಪ್ರಿಡಿಯಾಬಿಟಿಸ್ (Prediabetes) ಹಂತದಲ್ಲೇ ಮಧುಮೇಹ (Diabetes) ವನ್ನು ತಡೆಗಟ್ಟಬಹುದು.

  • ಶರೀರದ ತೂಕ ನಿಯಂತ್ರಣದಲ್ಲಿಡುವುದು.
  • ಪ್ರತಿದಿನ ಕನಿಷ್ಠ 30 ನಿಮಿಷ ನಡೆ ಅಥವಾ ವ್ಯಾಯಾಮ.
  • ಸಕ್ಕರೆ ಹಾಗೂ ಸಂಸ್ಕೃತ ಆಹಾರಗಳ ಸೇವನೆ ಕಡಿಮೆ ಮಾಡುವುದು.
  • ಹಣ್ಣು, ತರಕಾರಿ ಮತ್ತು ನಾರಿನ ಅಂಶಯುತ ಆಹಾರ ಸೇವನೆ ಹೆಚ್ಚಿಸುವುದು.
  • ನಿಯಮಿತವಾಗಿ ರಕ್ತ ಸಕ್ಕರೆ ಮಟ್ಟ ಪರಿಶೀಲನೆ.
ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!
ತಜ್ಞರ ಸಲಹೆ :

ಆರಂಭಿಕ ಹಂತದಲ್ಲಿ ಸರಿಯಾದ ಕ್ರಮ ಕೈಗೊಂಡರೆ ಮಧುಮೇಹದ (Prediabetes) ಅಪಾಯವನ್ನು ಸಂಪೂರ್ಣವಾಗಿ ತಡೆಹಿಡಿಯಬಹುದು ಎಂದು ತಜ್ಞರು ಹೇಳಿದ್ದಾರೆ. ಯುವಕರು ತಮ್ಮ ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳುವುದು ಮತ್ತು ನಿಯಮಿತ ಆರೋಗ್ಯ ತಪಾಸಣೆ ಮಾಡಿಸುವುದು ಅತ್ಯವಶ್ಯಕ.


Disclaimer : ಈ ಲೇಖನವು ಸಾರ್ವಜನಿಕ ಮೂಲಗಳಿಂದ ಸಂಗ್ರಹಿಸಿದ ಆರೋಗ್ಯ ಮಾಹಿತಿಯಾಧಾರಿತವಾಗಿದೆ. ಇದು ವೈದ್ಯಕೀಯ ಸಲಹೆಯಲ್ಲ. ಯಾವುದೇ ಆರೋಗ್ಯ ಸಮಸ್ಯೆಗಾಗಿ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. 


ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!

crocodile

ಜನಸ್ಪಂದನ ನ್ಯೂಸ್‌, ಜಾಜ್‌ಪುರ (ಒಡಿಶಾ) : ಒಡಿಶಾ ರಾಜ್ಯದ ಜಾಜ್‌ಪುರ ಜಿಲ್ಲೆಯಲ್ಲಿ ಭಯಾನಕ ಘಟನೆ ನಡೆದಿದೆ. ನದಿ ತೀರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬಳನ್ನು ದೈತ್ಯಾಕಾರದ ಮೊಸಳೆ (Crocodile) ಯೊಂದು ಎಳೆದೊಯ್ದ ಘಟನೆ ಸೋಮವಾರ (ಅಕ್ಟೋಬರ್ 6) ಸಂಜೆ ನಡೆದಿದೆ.

ಈ ಘಟನೆ ಸ್ಥಳೀಯರ ಕಣ್ಣೆದುರೇ ನಡೆದಿದ್ದು, ಅದರ ದೃಶ್ಯ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮೊಸಳೆ (Crocodile) ದಾಳಿಗೆ ಒಳಗಾದ ಮಹಿಳೆಯನ್ನು ಮೀನಾ ಮಹಾಲ (55) ಎಂದು ಗುರುತಿಸಲಾಗಿದೆ. ಅವರು ದಿನನಿತ್ಯದ ಕೆಲಸ ಮುಗಿಸಿ ನದಿಯ ತೀರದಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಈ ಭೀಕರ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!
ರಕ್ಷಣೆಗಾಗಿ ಕೂಗಿದರೂ ಅಸಹಾಯಕರಾದ ಸ್ಥಳೀಯರು :

ಮಹಿಳೆಯ ಮೇಲೆ ಮೊಸಳೆ ದಾಳಿ ನಡೆಸಿದ ಕ್ಷಣದಲ್ಲೇ ಅವರು ರಕ್ಷಣೆಗೆ ಕೂಗಿಕೊಂಡಿದ್ದಾರೆ. ಮಹಿಳೆಯ ಅಳು ಕೇಳಿ ಸ್ಥಳೀಯರು ನದಿ ತೀರಕ್ಕೆ ಧಾವಿಸಿದರೂ, ಮೊಸಳೆ (Crocodile) ಈಗಾಗಲೇ ಅವರನ್ನು ಎಳೆದೊಯ್ದಿರುವುದು ಕಂಡು ಬಂದಿದೆ.

ಅಸಹಾಯಕರಾದ ಸ್ಥಳೀಯರು ಘಟನೆಯನ್ನು ಕಣ್ಣಾರೆ ನೋಡಿದರೂ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕೆಲವರು ಆತಂಕದ ನಡುವೆಯೇ ಈ ದೃಶ್ಯವನ್ನು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ನದಿತೀರದಲ್ಲಿ ಭೀತಿಯ ವಾತಾವರಣ :

ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ಹಲವರು ಈಗ ನದಿ ತೀರಕ್ಕೆ ಹೋಗಲು ಹೆದರಿಕೆ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ನದಿಯಲ್ಲಿ ಮೊಸಳೆಗಳು (Crocodile) ಮೊದಲು ಸಹ ಕಂಡುಬಂದಿದ್ದು, ಕೆಲ ಕಾಲದ ಹಿಂದೆ ಇದೇ ಪ್ರದೇಶದಲ್ಲಿ ಒಂದು ಮೊಸಳೆ ಮೇಕೆಯೊಂದನ್ನು ಎಳೆದೊಯ್ದ ಘಟನೆ ನಡೆದಿತ್ತು ಎಂದು.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!
ಅರಣ್ಯ ಇಲಾಖೆಯಿಂದ ಎಚ್ಚರಿಕೆ :

ಘಟನೆಯ ಬಗ್ಗೆ ತಿಳಿದು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದು, “ಮೊಸಳೆ (Crocodile) ಸೆರೆ ಹಿಡಿಯುವವರೆಗೂ ಯಾರೂ ನದಿ ತೀರಕ್ಕೆ ಹೋಗಬಾರದು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಮೊಸಳೆಯನ್ನು ಹಿಡಿಯಲು ಬಲೆಯನ್ನೂ ಅಳವಡಿಸಿದ್ದು, ಸ್ಥಳೀಯರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿ ಮಾಡಿದ್ದಾರೆ.

ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ :

ಅರಣ್ಯ ಮತ್ತು ರಕ್ಷಣಾ ಸಿಬ್ಬಂದಿಯವರು ಮಹಿಳೆಯ ಶೋಧಕಾರ್ಯ ಮುಂದುವರಿಸಿದ್ದಾರೆ. ಮೊಸಳೆಯ (Crocodile) ಚಲನವಲನವನ್ನು ಪತ್ತೆಹಚ್ಚಲು ನದಿ ಪ್ರದೇಶದಲ್ಲಿ ಸಿಸಿಟಿವಿ ಮತ್ತು ಡ್ರೋನ್‌ಗಳ ಸಹಾಯವನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದ್ದು, ನದಿ ತೀರದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ.

ಮಹಿಳೆಯನ್ನು ಎಳೆದೊಯ್ದ ಮೊಸಳೆ (Crocodile) ಯ ವಿಡಿಯೋ :

https://twitter.com/i/status/1975216287669461191

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಜಾಜ್‌ಪುರ (ಒಡಿಶಾ) : ಒಡಿಶಾ ರಾಜ್ಯದ ಜಾಜ್‌ಪುರ ಜಿಲ್ಲೆಯಲ್ಲಿ ಭಯಾನಕ ಘಟನೆ ನಡೆದಿದೆ. ನದಿ ತೀರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬಳನ್ನು ದೈತ್ಯಾಕಾರದ ಮೊಸಳೆ (Crocodile) ಯೊಂದು ಎಳೆದೊಯ್ದ ಘಟನೆ ಸೋಮವಾರ (ಅಕ್ಟೋಬರ್ 6) ಸಂಜೆ ನಡೆದಿದೆ.

ಈ ಘಟನೆ ಸ್ಥಳೀಯರ ಕಣ್ಣೆದುರೇ ನಡೆದಿದ್ದು, ಅದರ ದೃಶ್ಯ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮೊಸಳೆ (Crocodile) ದಾಳಿಗೆ ಒಳಗಾದ ಮಹಿಳೆಯನ್ನು ಮೀನಾ ಮಹಾಲ (55) ಎಂದು ಗುರುತಿಸಲಾಗಿದೆ. ಅವರು ದಿನನಿತ್ಯದ ಕೆಲಸ ಮುಗಿಸಿ ನದಿಯ ತೀರದಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಈ ಭೀಕರ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!
ರಕ್ಷಣೆಗಾಗಿ ಕೂಗಿದರೂ ಅಸಹಾಯಕರಾದ ಸ್ಥಳೀಯರು :

ಮಹಿಳೆಯ ಮೇಲೆ ಮೊಸಳೆ ದಾಳಿ ನಡೆಸಿದ ಕ್ಷಣದಲ್ಲೇ ಅವರು ರಕ್ಷಣೆಗೆ ಕೂಗಿಕೊಂಡಿದ್ದಾರೆ. ಮಹಿಳೆಯ ಅಳು ಕೇಳಿ ಸ್ಥಳೀಯರು ನದಿ ತೀರಕ್ಕೆ ಧಾವಿಸಿದರೂ, ಮೊಸಳೆ (Crocodile) ಈಗಾಗಲೇ ಅವರನ್ನು ಎಳೆದೊಯ್ದಿರುವುದು ಕಂಡು ಬಂದಿದೆ.

ಅಸಹಾಯಕರಾದ ಸ್ಥಳೀಯರು ಘಟನೆಯನ್ನು ಕಣ್ಣಾರೆ ನೋಡಿದರೂ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕೆಲವರು ಆತಂಕದ ನಡುವೆಯೇ ಈ ದೃಶ್ಯವನ್ನು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ.

ನದಿತೀರದಲ್ಲಿ ಭೀತಿಯ ವಾತಾವರಣ :

ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ಹಲವರು ಈಗ ನದಿ ತೀರಕ್ಕೆ ಹೋಗಲು ಹೆದರಿಕೆ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ನದಿಯಲ್ಲಿ ಮೊಸಳೆಗಳು (Crocodile) ಮೊದಲು ಸಹ ಕಂಡುಬಂದಿದ್ದು, ಕೆಲ ಕಾಲದ ಹಿಂದೆ ಇದೇ ಪ್ರದೇಶದಲ್ಲಿ ಒಂದು ಮೊಸಳೆ ಮೇಕೆಯೊಂದನ್ನು ಎಳೆದೊಯ್ದ ಘಟನೆ ನಡೆದಿತ್ತು ಎಂದು.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!
ಅರಣ್ಯ ಇಲಾಖೆಯಿಂದ ಎಚ್ಚರಿಕೆ :

ಘಟನೆಯ ಬಗ್ಗೆ ತಿಳಿದು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದು, “ಮೊಸಳೆ (Crocodile) ಸೆರೆ ಹಿಡಿಯುವವರೆಗೂ ಯಾರೂ ನದಿ ತೀರಕ್ಕೆ ಹೋಗಬಾರದು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಮೊಸಳೆಯನ್ನು ಹಿಡಿಯಲು ಬಲೆಯನ್ನೂ ಅಳವಡಿಸಿದ್ದು, ಸ್ಥಳೀಯರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿ ಮಾಡಿದ್ದಾರೆ.

ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ :

ಅರಣ್ಯ ಮತ್ತು ರಕ್ಷಣಾ ಸಿಬ್ಬಂದಿಯವರು ಮಹಿಳೆಯ ಶೋಧಕಾರ್ಯ ಮುಂದುವರಿಸಿದ್ದಾರೆ. ಮೊಸಳೆಯ (Crocodile) ಚಲನವಲನವನ್ನು ಪತ್ತೆಹಚ್ಚಲು ನದಿ ಪ್ರದೇಶದಲ್ಲಿ ಸಿಸಿಟಿವಿ ಮತ್ತು ಡ್ರೋನ್‌ಗಳ ಸಹಾಯವನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದ್ದು, ನದಿ ತೀರದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ.

ಮಹಿಳೆಯನ್ನು ಎಳೆದೊಯ್ದ ಮೊಸಳೆ (Crocodile) ಯ ವಿಡಿಯೋ :

https://twitter.com/i/status/1975216287669461191


Girl : ನಡು ರಸ್ತೆಯಲ್ಲಿಯೇ 14 ವರ್ಷದ ಬಾಲಕಿಯ ಕುತ್ತಿಗೆ ಹಿಚುಕಿದ ಕಿರಾತಕ.!

Girl

ಜನಸ್ಪಂದನ ನ್ಯೂಸ್‌, ಮೀರತ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಿಥೌರ್ ಪ್ರದೇಶದಲ್ಲಿ ನಡೆದ ಒಂದು ಶಾಕಿಂಗ್ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅಕ್ಟೋಬರ್ 3 ರಂದು ನಡು ಬೀದಿಯಲ್ಲೇ ಯುವಕನೊಬ್ಬ ಅಪ್ರಾಪ್ತ ಬಾಲಕಿಯ (Girl) ಕುತ್ತಿಗೆ ಹಿಡಿದು ಕಿರುಕುಳ ನೀಡಿದ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಹಿನ್ನಲೆಯಲ್ಲಿ ಮೀರತ್ ಪೊಲೀಸರು ತಕ್ಷಣ ಸ್ಪಂದಿಸಿದ್ದು, ಆರೋಪಿ ಜಾನು ಅಲಿಯಾಸ್ ಜಾನೆ ಆಲಂ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗಾಜಿಯಾಬಾದ್‌ನಿಂದ ತನ್ನ ಅಜ್ಜಿಯ ಗ್ರಾಮಕ್ಕೆ ಭೇಟಿ ನೀಡಲು ಬಂದಿದ್ದ 14 ವರ್ಷದ ಬಾಲಕಿ (Girl) ಯೊಂದಿಗೆ ಆರೋಪಿಯು ವಾಗ್ವಾದ ನಡೆಸಿದ್ದಾನೆ. ಆ ವೇಳೆ ಆತ ಬಾಲಕಿಯ ವಿಡಿಯೋವನ್ನು ಫೋನ್‌ನಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿ ಗ್ರಾಮದಲ್ಲಿನ ಇತರರಿಗೆ ಹಂಚಿದ್ದಾನೆ ಎಂಬ ಆರೋಪವಿದೆ.

ಆತ ಎದುರಾದಾಗ ತನ್ನ ಫೋನ್ ಹಿಂತಿರುಗಿಸುವಂತೆ ಒತ್ತಾಯಿಸಿದ್ದಳು. ಆಗ ಕೋಪಗೊಂಡ ಆರೋಪಿ ಆಕೆಯ (Girl) ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್ನು ಬಾಲಕಿಯ (Girl) ಚೀಕಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದಂತೆಯೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶಹಜಹಾನ್‌ಪುರ ಕಾಲುವೆ ರಸ್ತೆಯ ಬಳಿ ಭಾನುವಾರ ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ತೆರಳಿದಾಗ “ಓಡಿಹೋಗಲು ಪ್ರಯತ್ನಿಸುತ್ತಿದ್ದ ಆರೋಪಿ ಹೊಂಡಕ್ಕೆ ಬಿದ್ದು ಬಲಗೈ ಮುರಿದುಕೊಂಡನು. ಅವನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಆರೋಪಿ ವಿರುದ್ಧ ಬಾಲಕಿಯ (Girl) ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಕ್ಸೊ ಕಾಯ್ದೆ (POCSO Act) ಮತ್ತು ಭಾರತೀಯ ದಂಡ ಸಂಹಿತೆಯ (IPC) ಅನ್ವಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿಧಿವಿಜ್ಞಾನ ಮತ್ತು ಡಿಜಿಟಲ್ ಪರೀಕ್ಷೆಗಳು ನಡೆಯುತ್ತಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳೀಯ ಜನರಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಬಾಲಕಿಯ (Girl) ಸುರಕ್ಷತೆ ಹಾಗೂ ತನಿಖೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಂಡಿದ್ದಾರೆ.

ವಿಡಿಯೋ :

https://twitter.com/i/status/1974852561871180148

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ (Backward Class Survey) ಕಾರ್ಯ ಪೂರ್ಣಗೊಳಿಸಲು ಶಿಕ್ಷಕರಿಗೆ ಅಗತ್ಯವಾದ ಸಮಯ ನೀಡುವ ಉದ್ದೇಶದಿಂದ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ (School) ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯದಲ್ಲಿ ಬಹುತೇಕ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಕೆಲ ದಿನಗಳು ಬೇಕು ಎಂಬ ಮನವಿಯನ್ನು ಶಿಕ್ಷಕರ ಸಂಘಗಳು ಸಲ್ಲಿಸಿದ್ದರಿಂದ, ಸರ್ಕಾರವು School ರಜೆ ವಿಸ್ತರಿಸಲು ತೀರ್ಮಾನಿಸಿದೆ,” ಎಂದು ಹೇಳಿದರು.

ಶಾಲಾ (School) ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಸಿಎಂ :

ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ (Government school teachers) ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, “ಒಂದೇ ವೇಳೆ ಪಾಠ ಬೋಧನೆ ಮತ್ತು ಸಮೀಕ್ಷಾ ಕಾರ್ಯ ನಿರ್ವಹಿಸುವುದು ಶಿಕ್ಷಕರಿಗೆ (School Teacher) ದ್ವಿತೀಯ ಹೊರೆ ಆಗುತ್ತಿದೆ. ಕನಿಷ್ಠ 10 ದಿನಗಳ ಕಾಲಾವಕಾಶ ನೀಡಬೇಕು,” ಎಂದು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿದ ನಂತರವೇ ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲು ಆದೇಶ ಹೊರಡಿಸಿದೆ.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!
ಸಮೀಕ್ಷೆ ಪ್ರಗತಿ ನಿರೀಕ್ಷೆಗೂ ಕಡಿಮೆ :

ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಸೆಪ್ಟೆಂಬರ್ 22 ರಂದು ಆರಂಭಗೊಂಡಿತ್ತು. ಅದನ್ನು ಅಕ್ಟೋಬರ್ 7ರೊಳಗೆ ಪೂರ್ಣಗೊಳಿಸುವ ಗುರಿ ಇತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿರೀಕ್ಷೆಯಂತೆ ಮುಂದುವರಿಯದೆ ವಿಳಂಬವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರ ಪ್ರಕಾರ, ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಪ್ರಗತಿ ಸಾಧಿಸಲ್ಪಟ್ಟಿದ್ದರೂ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ.60ರಷ್ಟು ಕಾರ್ಯವೇ ಪೂರ್ಣಗೊಂಡಿದೆ. ಈ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಸಮಯ ಬೇಕಾಗಿದೆ ಎಂದು ಸರ್ಕಾರ ಹೇಳಿದೆ.

1.60 ಲಕ್ಷ ಮಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ :

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷಾ ಕಾರ್ಯದಲ್ಲಿ ಸುಮಾರು 1.20 ಲಕ್ಷ ಶಿಕ್ಷಕರು (School Teacher) ಮತ್ತು 40 ಸಾವಿರ ಇತರ (Others) ಸಿಬ್ಬಂದಿ ಸೇರಿ ಒಟ್ಟು 1.60 ಲಕ್ಷ ಮಂದಿ ತೊಡಗಿಸಿಕೊಂಡಿದ್ದಾರೆ. ಈ ಕಾರಣದಿಂದಲೇ ಶಿಕ್ಷಣ ಇಲಾಖೆ ಮತ್ತು ಶಾಶ್ವತ ಹಿಂದುಳಿದ ಆಯೋಗದ ಸಂಯುಕ್ತ ಚರ್ಚೆಯ ಬಳಿಕ ರಜೆ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹೊಸ ಆದೇಶದ ಪ್ರಕಾರ, ಅಕ್ಟೋಬರ್ 8 ರಿಂದ ಅಕ್ಟೋಬರ್ 18 ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ (school) ರಜೆ ಮುಂದುವರಿಯಲಿದೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಶಿಕ್ಷಕರಿಗೆ ವಿನಾಯಿತಿ :

ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಮದ್ಯಂತರ ಪರೀಕ್ಷೆಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗೆ ಸಮೀಕ್ಷಾ ಕರ್ತವ್ಯದಿಂದ ವಿನಾಯಿತಿ ನೀಡಲಾಗಿದೆ. ಅವರು ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿದೆ. ಉಳಿದ ಶಿಕ್ಷಕರು ಈ ಅವಧಿಯಲ್ಲಿ ಸಮೀಕ್ಷೆ ಕಾರ್ಯವನ್ನು ವೇಗಗೊಳಿಸುವ ಜವಾಬ್ದಾರಿ ಹೊಂದಿರುತ್ತಾರೆ ಎಂದು ಸರ್ಕಾರ ತಿಳಿಸಿದೆ.

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!

ಸರ್ಕಾರದ ಈ ನಿರ್ಧಾರದಿಂದ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಸಂಪೂರ್ಣಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.


King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

King

ಜನಸ್ಪಂದನ ನ್ಯೂಸ್‌, ಅಬುಧಾಬಿ : ಯಾವುದೇ ರಾಷ್ಟ್ರದ ಮುಖ್ಯಸ್ಥರು ತಮ್ಮ ನೆರೆಯ ದೇಶಕ್ಕೆ ಭೇಟಿ ನೀಡಿದಾಗ ಅದು ಸಾಮಾನ್ಯವಾಗಿ ಅದ್ದೂರಿಯೇ ಆಗಿರುತ್ತದೆ. ಆದರೆ ಈ ಬಾರಿ ಆಫ್ರಿಕಾದ ರಾಜ (KIng) ಮ್ಸ್ವಾಟಿ III ಅವರ ಆಗಮನವೇ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಏಕೆಂದರೆ ಈ King ಖಾಸಗಿ ಜೆಟ್‌ನಲ್ಲಿ ತನ್ನ 15 ಪತ್ನಿಯರು, 30 ಮಕ್ಕಳು ಮತ್ತು 100ಕ್ಕೂ ಹೆಚ್ಚು ಸೇವಕರೊಂದಿಗೆ ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ದೃಶ್ಯ ಇದೀಗ ವೈರಲ್ ಆಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್‌ಸ್ಟಾಗ್ರಾಂನಲ್ಲಿ Fun Factorss ಎಂಬ ಖಾತೆಯಲ್ಲಿ ಹಂಚಲಾದ ವಿಡಿಯೋದಲ್ಲಿ, ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್‌ನಿಂದ King ಮ್ಸ್ವಾಟಿ III ಇಳಿಯುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣಬಹುದು.

ಸಾಂಪ್ರದಾಯಿಕ ಚಿರತೆ ಚರ್ಮದ ವಿನ್ಯಾಸದ ಉಡುಗೆಯನ್ನು ತೊಟ್ಟಿದ್ದ ಈ ಆಫ್ರಿಕನ್ ರಾಜ (King) ನಿಗೆ ಸ್ಥಳೀಯ ಅಧಿಕಾರಿಗಳು ಗೌರವಪೂರ್ವಕವಾಗಿ ಸ್ವಾಗತ ಕೋರುತ್ತಿರುವುದು ಕಣ್ಣಿಗೆ ಬೀಳುತ್ತದೆ. ಅವರ ಪತ್ನಿಯರು ಸಹ ಆಕರ್ಷಕವಾದ ಆಫ್ರಿಕನ್ ಉಡುಪುಗಳನ್ನು ಧರಿಸಿ ಆಗಮಿಸಿದ್ದರಿಂದ ದೃಶ್ಯ ಇನ್ನಷ್ಟು ಗಮನ ಸೆಳೆದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಾಟಕೀಯ ಘಟನೆ ; CJI ಮೇಲೆ ಶೂ ತೂರಲು ಯತ್ನಿಸಿದ ವಕೀಲ.!
ಭದ್ರತಾ ಸಿಬ್ಬಂದಿಗೆ ಸವಾಲಾದ ಆಗಮನ :

ಮ್ಸ್ವಾಟಿ III ಅವರ ಈ ಭೇಟಿಯ ಪ್ರಮುಖ ಉದ್ದೇಶ ಯುಎಇ ದೇಶದೊಂದಿಗೆ ಆರ್ಥಿಕ ಒಪ್ಪಂದಗಳ ಕುರಿತು ಮಾತುಕತೆ ನಡೆಸುವುದಾಗಿತ್ತು. ಆದರೆ ರಾಜ (King) ನೊಂದಿಗೆ ಬಂದಿದ್ದ ಪತ್ನಿಯರು, ಮಕ್ಕಳು ಹಾಗೂ ಸೇವಕರ ಸಂಖ್ಯೆಯು ಅತಿಯಾಗಿ ಹೆಚ್ಚಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮೂರು ಟರ್ಮಿನಲ್‌ಗಳನ್ನು ಮುಚ್ಚಿ ತಾತ್ಕಾಲಿಕ ಲಾಕ್‌ಡೌನ್ ಜಾರಿಗೊಳಿಸುವಂತಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

“KEA – 2025 ಅಧಿಸೂಚನೆ ಪ್ರಕಟ ; ಯಾವೆಲ್ಲಾ ಇಲಾಖೆ? ಎಷ್ಟೇಷ್ಟು ಹುದ್ದೆ?”
ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದ ವಿಡಿಯೋ :

ಈ ವಿಡಿಯೋ ಇದೀಗ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಗಳಿಸಿದ್ದು, ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

  • “ರಾಜನ ಸರಳತೆ ಮನಸೆಳೆಯುತ್ತದೆ, ಅವರ ಸಾಂಪ್ರದಾಯಿಕ ಉಡುಗೆಯು ವಿಶಿಷ್ಟವಾಗಿದೆ” ಎಂದು ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು,
  • “15 ಪತ್ನಿಯರನ್ನು ಹೇಗೆ ಸಂಭಾಳಿಸುತ್ತಾರೆ?” ಎಂದು ಕೆಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.
  • ಮತ್ತೊಬ್ಬರು “ಈ ವ್ಯಕ್ತಿ ಇಡೀ ಪುರುಷರಿಗೆ ಮಾದರಿ” ಎಂದು ಹಾಸ್ಯಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ.
ರಾಜ (KIng) ಮ್ಸ್ವಾಟಿ III ಆಗಮನದ ವಿಡಿಯೋ :

ವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!
ಹಿನ್ನೆಲೆ :

King ಮ್ಸ್ವಾಟಿ III ಅವರು ಆಫ್ರಿಕಾ ಖಂಡದ ಇಸ್ವಾತಿನಿ (Eswatini) ದೇಶದ ಪ್ರಸ್ತುತ ರಾಜರಾಗಿದ್ದು, ತಮ್ಮ ವಿಶಿಷ್ಟ ಜೀವನ ಶೈಲಿಯಿಂದ ವಿಶ್ವದಾದ್ಯಂತ ಸುದ್ದಿಯಾಗುತ್ತಿರುತ್ತಾರೆ. ಅವರು ತಮ್ಮ ರಾಷ್ಟ್ರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.

Girl : ನಡು ರಸ್ತೆಯಲ್ಲಿಯೇ 14 ವರ್ಷದ ಬಾಲಕಿಯ ಕುತ್ತಿಗೆ ಹಿಚುಕಿದ ಕಿರಾತಕ.!

0

ಜನಸ್ಪಂದನ ನ್ಯೂಸ್‌, ಮೀರತ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಿಥೌರ್ ಪ್ರದೇಶದಲ್ಲಿ ನಡೆದ ಒಂದು ಶಾಕಿಂಗ್ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅಕ್ಟೋಬರ್ 3 ರಂದು ನಡು ಬೀದಿಯಲ್ಲೇ ಯುವಕನೊಬ್ಬ ಅಪ್ರಾಪ್ತ ಬಾಲಕಿಯ (Girl) ಕುತ್ತಿಗೆ ಹಿಡಿದು ಕಿರುಕುಳ ನೀಡಿದ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಹಿನ್ನಲೆಯಲ್ಲಿ ಮೀರತ್ ಪೊಲೀಸರು ತಕ್ಷಣ ಸ್ಪಂದಿಸಿದ್ದು, ಆರೋಪಿ ಜಾನು ಅಲಿಯಾಸ್ ಜಾನೆ ಆಲಂ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗಾಜಿಯಾಬಾದ್‌ನಿಂದ ತನ್ನ ಅಜ್ಜಿಯ ಗ್ರಾಮಕ್ಕೆ ಭೇಟಿ ನೀಡಲು ಬಂದಿದ್ದ 14 ವರ್ಷದ ಬಾಲಕಿ (Girl) ಯೊಂದಿಗೆ ಆರೋಪಿಯು ವಾಗ್ವಾದ ನಡೆಸಿದ್ದಾನೆ. ಆ ವೇಳೆ ಆತ ಬಾಲಕಿಯ ವಿಡಿಯೋವನ್ನು ಫೋನ್‌ನಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿ ಗ್ರಾಮದಲ್ಲಿನ ಇತರರಿಗೆ ಹಂಚಿದ್ದಾನೆ ಎಂಬ ಆರೋಪವಿದೆ.

ಆತ ಎದುರಾದಾಗ ತನ್ನ ಫೋನ್ ಹಿಂತಿರುಗಿಸುವಂತೆ ಒತ್ತಾಯಿಸಿದ್ದಳು. ಆಗ ಕೋಪಗೊಂಡ ಆರೋಪಿ ಆಕೆಯ (Girl) ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್ನು ಬಾಲಕಿಯ (Girl) ಚೀಕಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದಂತೆಯೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶಹಜಹಾನ್‌ಪುರ ಕಾಲುವೆ ರಸ್ತೆಯ ಬಳಿ ಭಾನುವಾರ ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ತೆರಳಿದಾಗ “ಓಡಿಹೋಗಲು ಪ್ರಯತ್ನಿಸುತ್ತಿದ್ದ ಆರೋಪಿ ಹೊಂಡಕ್ಕೆ ಬಿದ್ದು ಬಲಗೈ ಮುರಿದುಕೊಂಡನು. ಅವನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಆರೋಪಿ ವಿರುದ್ಧ ಬಾಲಕಿಯ (Girl) ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಕ್ಸೊ ಕಾಯ್ದೆ (POCSO Act) ಮತ್ತು ಭಾರತೀಯ ದಂಡ ಸಂಹಿತೆಯ (IPC) ಅನ್ವಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿಧಿವಿಜ್ಞಾನ ಮತ್ತು ಡಿಜಿಟಲ್ ಪರೀಕ್ಷೆಗಳು ನಡೆಯುತ್ತಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳೀಯ ಜನರಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಬಾಲಕಿಯ (Girl) ಸುರಕ್ಷತೆ ಹಾಗೂ ತನಿಖೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಂಡಿದ್ದಾರೆ.

ವಿಡಿಯೋ :

https://twitter.com/i/status/1974852561871180148


River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

River

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಕುಟುಂಬ ಕಲಹದಿಂದ ಮಾನಸಿಕ ಒತ್ತಡಕ್ಕೊಳಗಾದ ವ್ಯಕ್ತಿಯೊಬ್ಬರು ತಮ್ಮ ನಾಲ್ವರು ಮಕ್ಕಳೊಂದಿಗೆ ನದಿ (River) ಗೆ ಹಾರಿರುವ ಪ್ರಕರಣ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.

ಮಾಹಿತಿಯ ಪ್ರಕಾರ, ಶಾಮ್ಲಿಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಲ್ಲಾ ಖೇಲ್ ಕಲಾ ನಿವಾಸಿ 38 ವರ್ಷದ ಸಲ್ಮಾನ್ ಎಂಬವರು ತಮ್ಮ ಪತ್ನಿ ಖುಸ್ನುಮಾ ಅವರೊಂದಿಗೆ ಕಳೆದ 14 ವರ್ಷಗಳಿಂದ ವಿವಾಹ ಜೀವನ ನಡೆಸುತ್ತಿದ್ದರು. ದಂಪತಿಗೆ ಮೆಹಕ್ (12), ಶಿಫಾ (5), ಅಯಾನ್ (3), ಮತ್ತು ಕೇವಲ 8 ತಿಂಗಳ ಮಗು ಇನೈಶಾ ಎಂಬ ನಾಲ್ಕು ಮಕ್ಕಳು ಇದ್ದರು.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಕುಟುಂಬದ ಸದಸ್ಯರ ಪ್ರಕಾರ, ಖುಸ್ನುಮಾ ಮನೆಯಿಂದ ಹೊರಡುವುದು ಇದು ಮೊದಲ ಬಾರಿಯಲ್ಲ. ಇತ್ತೀಚೆಗೆ ಕೂಡಾ ಆಕೆ ಕೆಲವು ಕಾರಣಗಳಿಂದ ಮನೆಯಿಂದ ಹೊರಟಿದ್ದಳು ಎಂದು ಅವರು ತಿಳಿಸಿದ್ದಾರೆ. ಈ ವಿಷಯದಿಂದ ಮನೆಯೊಳಗಿನ ವಾತಾವರಣದಲ್ಲಿ ಒತ್ತಡ ಉಂಟಾಗಿದ್ದಿತು ಎಂದು ಕುಟುಂಬದವರು ಹೇಳಿದರು. ಮತ್ತೇ ಇತ್ತೀಚೆಗೆ ಸಲ್ಮಾನ್ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ನಂತರ, ಸಲ್ಮಾನ್ ತುಂಬಾ ಬೇಸರಗೊಂಡಿದ್ದರು ಎಂದು ತಿಳಿಸಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಸಲ್ಮಾನ್ ತನ್ನ ನಾಲ್ಕು ಮಕ್ಕಳೊಂದಿಗೆ ಹಳೆಯ ಯಮುನಾ ನದಿ (River) ಸೇತುವೆಯ ಕಡೆ ತೆರಳಿದ್ದಾನೆ. ಅಲ್ಲಿ ಮಕ್ಕಳಿಗೆ ತಿಂಡಿ ಕೊಟ್ಟ ನಂತರ ಆತ ನದಿ (River) ಯ ಕಡೆ ಮಕ್ಕಳೊಂದಿಗೆ ತೆರಳಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಸಂಜೆ ವೇಳೆಗೆ ಸಲ್ಮಾನ್ ಮತ್ತು ಮಕ್ಕಳು ಮನೆಗೆ ಹಿಂದಿರುಗದಿದ್ದಾಗ ಕುಟುಂಬ ಸದಸ್ಯರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ತಕ್ಷಣ ಶೋಧ ಕಾರ್ಯ ಆರಂಭಿಸಲಾಯಿತು. ಪೊಲೀಸರ ಹೇಳಿಕೆಯ ಪ್ರಕಾರ, ಮೊಬೈಲ್ ಲೊಕೇಶನ್ ಆಧಾರದ ಮೇಲೆ ಕೊನೆಯ ಬಾರಿ ಸಲ್ಮಾನ್ ಯಮುನಾ ನದಿ (River)  ಸೇತುವೆಯ ಬಳಿ ಇದ್ದ ಮಾಹಿತಿ ದೊರೆತಿದೆ.

ಘಟನೆಯ ಬಗ್ಗೆ ಮಾತನಾಡಿದ ಅತಿರಿಕ್ತ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, “ನಾವು ತಕ್ಷಣ ಡೈವರ್‌ಗಳ ತಂಡವನ್ನು ಶೋಧ ಕಾರ್ಯಕ್ಕೆ ನಿಯೋಜಿಸಿದ್ದೇವೆ. ಈಗಲೂ ನದಿ (River) ಯಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಈ ಘಟನೆಯ ನಿಜಸ್ವರೂಪ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Belagavi : ಒಂದೇ ಕುಟುಂಬದ ಸಹೋದರರಿಬ್ಬರು ಹೃದಯಾಘಾತದಿಂದ ಸಾವು ; ಶೋಕದಲ್ಲಿ ಕುಟುಂಬ.!

ಘಟನೆಯ ಮೊದಲು ಸಲ್ಮಾನ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ. ಆ ವಿಡಿಯೋದಲ್ಲಿ ಆತ ತನ್ನ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದು, ಜೀವನದಲ್ಲಿ ಎದುರಿಸುತ್ತಿದ್ದ ವೈಯಕ್ತಿಕ ಕಷ್ಟಗಳನ್ನು ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನದಿಯ (River) ಕಡೆ ಹೋಗುವ ಮುನ್ನ ವಿಡಿಯೋ ಮಾಡಿದ ಪತಿ :

https://twitter.com/i/status/1974398734659416075

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್ : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾಕ್ರಮೆಂಟೋ ನಗರದಲ್ಲಿ ಮಂಗಳವಾರ ಸಂಜೆ (ಸ್ಥಳೀಯ ಕಾಲಮಾನ) ಭೀಕರ ಹೆಲಿಕಾಪ್ಟರ್ (helicopter) ಅಪಘಾತ ಸಂಭವಿಸಿದೆ. ‌

ವರದಿಗಳ ಪ್ರಕಾರ, ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಪತನಗೊಂಡ ಹೆಲಿಕಾಪ್ಟರ್ (helicopter) ಒಂದು ಮಕ್ಕಳ ಆಸ್ಪತ್ರೆಯಿಂದ ಹೊರಟಿತ್ತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಹೆದ್ದಾರಿಯ ಬಳಿ ಹೆಲಿಕಾಪ್ಟರ್ (helicopter) ನಿಯಂತ್ರಣ ತಪ್ಪಿ ತಿರುಗುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ. ಕ್ಷಣಾರ್ಧದಲ್ಲಿ ನೆಲಕ್ಕೆ ಬಿದ್ದ ಹೆಲಿಕಾಪ್ಟರ್‌ (helicopter) ನಿಂದ ಕಪ್ಪು ಹೊಗೆ ಎದ್ದಿರುವುದೂ ವಿಡಿಯೋದಲ್ಲಿ ಕಾಣಬಹುದಾಗಿದೆ.

ಸ್ಥಳೀಯ ಸಮಯ ಸಂಜೆ 7.10ರ ಸುಮಾರಿಗೆ ಹೋವೆ ಅವೆನ್ಯೂ ಬಳಿಯ ಹೆದ್ದಾರಿ 50 ರ ಪೂರ್ವ ದಿಕ್ಕಿನ ಲೇನ್‌ಗಳಲ್ಲಿ ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಪಘಾತದ ನಂತರ ತಕ್ಷಣವೇ ಹೆದ್ದಾರಿಯ ಎರಡೂ ದಿಕ್ಕಿನ ಸಂಚಾರವನ್ನು ಸ್ಥಗಿತಗೊಳಿಸಲಾಯಿತು.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!

ಪ್ರಾಥಮಿಕ ಮಾಹಿತಿಯ ಪ್ರಕಾರ, ಅವಶೇಷಗಳಡಿ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಸಾವು ನೋವುಗಳ ಕುರಿತು ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಸಂಸ್ಥೆ ಘಟನೆಯನ್ನು ದೃಢಪಡಿಸಿದ್ದು, ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ತನಿಖೆ ಪ್ರಾರಂಭಿಸಿದೆ. ಪ್ರಾಥಮಿಕ ತನಿಖೆಯಲ್ಲಿ ತಾಂತ್ರಿಕ ದೋಷ, ಪೈಲಟ್ ದೋಷ ಅಥವಾ ಹವಾಮಾನ ಪರಿಸ್ಥಿತಿಗಳ ಪಾತ್ರ ಇರುವ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತಿದೆ.

Water : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಈ ಘಟನೆಯು ಅಮೆರಿಕಾದಲ್ಲಿ ಇತ್ತೀಚೆಗೆ ನಡೆದ ಮತ್ತೊಂದು ಹೆಲಿಕಾಪ್ಟರ್ (helicopter) ದುರಂತವನ್ನು ನೆನಪಿಸುತ್ತದೆ. ಕಳೆದ ಏಪ್ರಿಲ್‌ನಲ್ಲಿ ನ್ಯೂಯಾರ್ಕ್‌ನ ಹಡ್ಸನ್ ನದಿಯ ಮೇಲೆ ನಡೆದ ಹೆಲಿಕಾಪ್ಟರ್ ಪತನದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದರು. ಪಿಯರ್ 40 ಬಳಿ ಸಂಭವಿಸಿದ ಆ ಅಪಘಾತದ ಹೆಲಿಕಾಪ್ಟರ್ ಪ್ರವಾಸಿಗರಿಗೆ ನಗರ ವೀಕ್ಷಣೆಗಾಗಿ ಬಳಸಲ್ಪಟ್ಟ ಬೆಲ್ 206L-4 ಲಾಂಗ್‌ರೇಂಜರ್ IV ಮಾದರಿಯದ್ದಾಗಿತ್ತು.

ಪ್ರಸ್ತುತ ಸ್ಯಾಕ್ರಮೆಂಟೋ ಘಟನೆಯ ತೀವ್ರತೆ ಹಾಗೂ ನಿಖರ ಕಾರಣಗಳ ಬಗ್ಗೆ ಅಧಿಕಾರಿಗಳಿಂದ ಅಧಿಕೃತ ವರದಿ ನಿರೀಕ್ಷೆಯಲ್ಲಿದೆ.

ವಿಡಿಯೋ :


ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

Kantara

ಜನಸ್ಪಂದನ ನ್ಯೂಸ್‌, ಸಿನಿಮಾ : ಉಡುಪಿ ಜಿಲ್ಲೆಯ ಕುಂದಾಪುರ ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಕರ್ನಾಟಕದ ಕರಾವಳಿಯ ಈ ಭಾಗ ಇದೀಗ ಸಿನಿಮಾ ಪ್ರಿಯರ ಗಮನ ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಮತ್ತು ಅಭಿನಯದ ʼಕಾಂತಾರ : ಚಾಪ್ಟರ್‌ 1 (Kantara : Chapter 1)ʼ ಸಿನಿಮಾದ ಬಹುಪಾಲು ಚಿತ್ರೀಕರಣ ಕುಂದಾಪುರ ಮತ್ತು ಅದರ ಸುತ್ತಮುತ್ತ ನಡೆದಿರುವುದು ಚಲನಚಿತ್ರ ಅಭಿಮಾನಿಗಳಿಗೆ ಹೊಸ ಕುತೂಹಲ ಹುಟ್ಟಿಸಿದೆ.

ಕುಂದಾಪುರದ ಕಾಡುಗಳಲ್ಲಿ ಕಾಂತಾರ (Kantara) ಮಾಯೆ :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ಕುಂದಾಪುರವು ದಟ್ಟ ಕಾಡುಗಳು ಮತ್ತು ಸಮುದ್ರದ ಸೌಂದರ್ಯದಿಂದ ಪ್ರಸಿದ್ಧವಾಗಿದೆ. ಇದೇ ಪ್ರದೇಶದಲ್ಲಿ ʼಕಾಂತಾರ (Kantara)ʼ ಚಿತ್ರದ ಪ್ರಮುಖ ಭಾಗಗಳನ್ನು ರಿಷಬ್ ಶೆಟ್ಟಿ ಚಿತ್ರೀಕರಿಸಿದ್ದರು. ಈಗ ‘ಚಾಪ್ಟರ್ 1’ಗೂ ಇದೇ ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರತಂಡವು ಕೊಲ್ಲೂರು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಹಲವಾರು ದಿನಗಳ ಚಿತ್ರೀಕರಣ ನಡೆಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಇದೇ ವೇಳೆ, ಕುಂದಾಪುರದಲ್ಲಿರುವ ಯುವಾ ಮೆರಿಡಿಯನ್ ಬೇ ಸ್ಟುಡಿಯೋಯಲ್ಲಿ ಕಾಂತಾರ (Kantara)ʼ ಸಿನಿಮಾದ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಕೆರಾಡಿಯ ಮೂಡುಗಲ್ಲು — ರಿಷಬ್ ಶೆಟ್ಟಿಯ ತವರೂರು :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ರಿಷಬ್ ಶೆಟ್ಟಿ ಅವರ ತವರೂರು ಕೆರಾಡಿ ಗ್ರಾಮ, ಕುಂದಾಪುರ ತಾಲ್ಲೂಕಿನಲ್ಲಿ ಇದೆ. ಈ ಪ್ರದೇಶದಲ್ಲಿರುವ ಮೂಡುಗಲ್ಲು ಗುಹಾಂತರ ದೇವಾಲಯವು ಶಿವನ ಕೇಶವನಾಥೇಶ್ವರ ರೂಪದ ಆರಾಧನೆಗೆ ಪ್ರಸಿದ್ಧ. ಭಕ್ತರು ಮೊಣಕಾಲು ಮಟ್ಟದ ನೀರಿನಲ್ಲಿ ಸಾಗಿಯೇ ದೇವರ ದರ್ಶನ ಪಡೆಯಬೇಕಾದ ಈ ಸ್ಥಳದಲ್ಲಿ ಪ್ರಕೃತಿ ಮತ್ತು ಧಾರ್ಮಿಕತೆ ಅನನ್ಯವಾಗಿ ಬೆರೆತಿವೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಕಾಂತಾರ (Kantara) ಚಿತ್ರದ ಕೆಲವು ದೃಶ್ಯಗಳು ಇಲ್ಲಿಯೂ ಚಿತ್ರೀಕರಿಸಲ್ಪಟ್ಟಿವೆ. ಇದೇ ದೇವಾಲಯಕ್ಕೆ ಹಿಂದೊಮ್ಮೆ ರಿಷಬ್ ಶೆಟ್ಟಿ ಅವರು ಟಾಲಿವುಡ್ ನಟ ಜೂ. ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಕರೆತಂದಿದ್ದರು ಎಂಬ ಮಾಹಿತಿ ಇದೆ.

ಮಾಣಿ ಜಲಾಶಯದ ಹಸಿರು ಹಿನ್ನೆಲೆ :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಮೀಪದ ಮಾಣಿ ಜಲಾಶಯವೂ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರಮುಖ ಶೂಟಿಂಗ್ ಸ್ಥಳವಾಗಿದೆ. ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಅಣೆಕಟ್ಟಿನ ಸುತ್ತಲಿನ ಕಾಡುಗಳು ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದ್ದವೆ.

NWR : ವಾಯುವ್ಯ ರೈಲ್ವೆಯಲ್ಲಿ 2162 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಶೂಟಿಂಗ್ ವೇಳೆ ಇಲ್ಲಿ ದೋಣಿ ಮಗುಚಿ ಅಪಘಾತ ಸಂಭವಿಸಿದರೂ, ತಂಡದ ಎಲ್ಲ ಸದಸ್ಯರು ಸುರಕ್ಷಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಕಲೇಶಪುರದ ಮಂಜು ಮುಸುಕಿದ ಕಾಡುಗಳಲ್ಲಿ ಯುದ್ಧದ ದೃಶ್ಯಗಳು :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ಪಶ್ಚಿಮ ಘಟ್ಟದ ಸಾಲಿನಲ್ಲಿ ಬರುವ ಸಕಲೇಶಪುರ ಪ್ರದೇಶವು ಹಸಿರು ಕಾಡುಗಳಿಂದ ಆವರಿತವಾಗಿದೆ. ಚಿತ್ರದಲ್ಲಿನ ಯುದ್ಧದ ದೃಶ್ಯಗಳು ಇಲ್ಲಿ ಚಿತ್ರೀಕರಿಸಲ್ಪಟ್ಟಿವೆ. ಹಸಿರು ಕಾಡು, ಮಂಜು, ಹಾಗೂ ಪರ್ವತಗಳ ಮಧ್ಯೆ ನಿರ್ಮಾಣವಾದ ವಾತಾವರಣ ಚಿತ್ರಕ್ಕೆ ವಿಭಿನ್ನ ಭಾವನೆ ನೀಡಿದೆ.

ಬುಡಕಟ್ಟು ಜನಾಂಗ ಮತ್ತು ರಾಜ ಮನೆತನದ ಸಂಘರ್ಷವೇ ಕಥಾ ಹೃದಯ :

ʼಕಾಂತಾರ : ಚಾಪ್ಟರ್‌ 1ʼ ಚಿತ್ರದ ಮೂಲ ಕಥೆ ಕಾಡಿನ ಬುಡಕಟ್ಟು ಜನಾಂಗ ಮತ್ತು ರಾಜ ಮನೆತನದ ನಡುವಿನ ಸಂಘರ್ಷದ ಸುತ್ತ ನಡೆಯುತ್ತದೆ. ಈ ಹಿನ್ನೆಲೆಯಿಂದಾಗಿ ಚಿತ್ರದ ಬಹುತೇಕ ಭಾಗ ಕಾಡು ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಸುಮಾರು 250 ದಿನಗಳ ಕಾಲ ಶೂಟಿಂಗ್ ನಡೆದಿದ್ದು, ತಂಡದ ಪರಿಶ್ರಮದಿಂದ ಚಿತ್ರಕ್ಕೆ ಭಾರೀ ನಿರೀಕ್ಷೆ ಮೂಡಿದೆ.

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”
ಕಾಂತಾರ (Kantara) ಚಿತ್ರತಂಡದ ಉದ್ದೇಶ :

ಪ್ರಕೃತಿಯ ಮಧ್ಯದಲ್ಲಿ ಅಡಗಿರುವ ಕರ್ನಾಟಕದ ಸಂಸ್ಕೃತಿ, ನಂಬಿಕೆ, ಧಾರ್ಮಿಕತೆ ಮತ್ತು ಜನಾಂಗೀಯ ಬದುಕಿನ ತೀವ್ರತೆಯನ್ನು ಕಾಂತಾರ (Kantara) ಚಿತ್ರವು ತೋರಿಸಲು ಪ್ರಯತ್ನಿಸಿದೆ.

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

Courtesy : Vishwavani

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

0

ಜನಸ್ಪಂದನ ನ್ಯೂಸ್‌, ಅಬುಧಾಬಿ : ಯಾವುದೇ ರಾಷ್ಟ್ರದ ಮುಖ್ಯಸ್ಥರು ತಮ್ಮ ನೆರೆಯ ದೇಶಕ್ಕೆ ಭೇಟಿ ನೀಡಿದಾಗ ಅದು ಸಾಮಾನ್ಯವಾಗಿ ಅದ್ದೂರಿಯೇ ಆಗಿರುತ್ತದೆ. ಆದರೆ ಈ ಬಾರಿ ಆಫ್ರಿಕಾದ ರಾಜ (KIng) ಮ್ಸ್ವಾಟಿ III ಅವರ ಆಗಮನವೇ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಏಕೆಂದರೆ ಈ King ಖಾಸಗಿ ಜೆಟ್‌ನಲ್ಲಿ ತನ್ನ 15 ಪತ್ನಿಯರು, 30 ಮಕ್ಕಳು ಮತ್ತು 100ಕ್ಕೂ ಹೆಚ್ಚು ಸೇವಕರೊಂದಿಗೆ ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ದೃಶ್ಯ ಇದೀಗ ವೈರಲ್ ಆಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್‌ಸ್ಟಾಗ್ರಾಂನಲ್ಲಿ Fun Factorss ಎಂಬ ಖಾತೆಯಲ್ಲಿ ಹಂಚಲಾದ ವಿಡಿಯೋದಲ್ಲಿ, ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್‌ನಿಂದ King ಮ್ಸ್ವಾಟಿ III ಇಳಿಯುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣಬಹುದು.

ಸಾಂಪ್ರದಾಯಿಕ ಚಿರತೆ ಚರ್ಮದ ವಿನ್ಯಾಸದ ಉಡುಗೆಯನ್ನು ತೊಟ್ಟಿದ್ದ ಈ ಆಫ್ರಿಕನ್ ರಾಜ (King) ನಿಗೆ ಸ್ಥಳೀಯ ಅಧಿಕಾರಿಗಳು ಗೌರವಪೂರ್ವಕವಾಗಿ ಸ್ವಾಗತ ಕೋರುತ್ತಿರುವುದು ಕಣ್ಣಿಗೆ ಬೀಳುತ್ತದೆ. ಅವರ ಪತ್ನಿಯರು ಸಹ ಆಕರ್ಷಕವಾದ ಆಫ್ರಿಕನ್ ಉಡುಪುಗಳನ್ನು ಧರಿಸಿ ಆಗಮಿಸಿದ್ದರಿಂದ ದೃಶ್ಯ ಇನ್ನಷ್ಟು ಗಮನ ಸೆಳೆದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಾಟಕೀಯ ಘಟನೆ ; CJI ಮೇಲೆ ಶೂ ತೂರಲು ಯತ್ನಿಸಿದ ವಕೀಲ.!
ಭದ್ರತಾ ಸಿಬ್ಬಂದಿಗೆ ಸವಾಲಾದ ಆಗಮನ :

ಮ್ಸ್ವಾಟಿ III ಅವರ ಈ ಭೇಟಿಯ ಪ್ರಮುಖ ಉದ್ದೇಶ ಯುಎಇ ದೇಶದೊಂದಿಗೆ ಆರ್ಥಿಕ ಒಪ್ಪಂದಗಳ ಕುರಿತು ಮಾತುಕತೆ ನಡೆಸುವುದಾಗಿತ್ತು. ಆದರೆ ರಾಜ (King) ನೊಂದಿಗೆ ಬಂದಿದ್ದ ಪತ್ನಿಯರು, ಮಕ್ಕಳು ಹಾಗೂ ಸೇವಕರ ಸಂಖ್ಯೆಯು ಅತಿಯಾಗಿ ಹೆಚ್ಚಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮೂರು ಟರ್ಮಿನಲ್‌ಗಳನ್ನು ಮುಚ್ಚಿ ತಾತ್ಕಾಲಿಕ ಲಾಕ್‌ಡೌನ್ ಜಾರಿಗೊಳಿಸುವಂತಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

“KEA – 2025 ಅಧಿಸೂಚನೆ ಪ್ರಕಟ ; ಯಾವೆಲ್ಲಾ ಇಲಾಖೆ? ಎಷ್ಟೇಷ್ಟು ಹುದ್ದೆ?”
ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದ ವಿಡಿಯೋ :

ಈ ವಿಡಿಯೋ ಇದೀಗ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಗಳಿಸಿದ್ದು, ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

  • “ರಾಜನ ಸರಳತೆ ಮನಸೆಳೆಯುತ್ತದೆ, ಅವರ ಸಾಂಪ್ರದಾಯಿಕ ಉಡುಗೆಯು ವಿಶಿಷ್ಟವಾಗಿದೆ” ಎಂದು ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು,
  • “15 ಪತ್ನಿಯರನ್ನು ಹೇಗೆ ಸಂಭಾಳಿಸುತ್ತಾರೆ?” ಎಂದು ಕೆಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.
  • ಮತ್ತೊಬ್ಬರು “ಈ ವ್ಯಕ್ತಿ ಇಡೀ ಪುರುಷರಿಗೆ ಮಾದರಿ” ಎಂದು ಹಾಸ್ಯಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ.
ರಾಜ (KIng) ಮ್ಸ್ವಾಟಿ III ಆಗಮನದ ವಿಡಿಯೋ :

ವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!
ಹಿನ್ನೆಲೆ :

King ಮ್ಸ್ವಾಟಿ III ಅವರು ಆಫ್ರಿಕಾ ಖಂಡದ ಇಸ್ವಾತಿನಿ (Eswatini) ದೇಶದ ಪ್ರಸ್ತುತ ರಾಜರಾಗಿದ್ದು, ತಮ್ಮ ವಿಶಿಷ್ಟ ಜೀವನ ಶೈಲಿಯಿಂದ ವಿಶ್ವದಾದ್ಯಂತ ಸುದ್ದಿಯಾಗುತ್ತಿರುತ್ತಾರೆ. ಅವರು ತಮ್ಮ ರಾಷ್ಟ್ರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.

Mswati III (born Makhosetive Dlamini; 19 April 1968) is the Ngwenyama (King) of Eswatini and head of the Swazi royal family. He heads an absolute monarchy, as he has veto power over all branches of government and is constitutionally immune from prosecution.

Mswati was born in Manzini in the Protectorate of Swaziland to King Sobhuza II and one of his younger wives


River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

River

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಕುಟುಂಬ ಕಲಹದಿಂದ ಮಾನಸಿಕ ಒತ್ತಡಕ್ಕೊಳಗಾದ ವ್ಯಕ್ತಿಯೊಬ್ಬರು ತಮ್ಮ ನಾಲ್ವರು ಮಕ್ಕಳೊಂದಿಗೆ ನದಿ (River) ಗೆ ಹಾರಿರುವ ಪ್ರಕರಣ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.

ಮಾಹಿತಿಯ ಪ್ರಕಾರ, ಶಾಮ್ಲಿಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಲ್ಲಾ ಖೇಲ್ ಕಲಾ ನಿವಾಸಿ 38 ವರ್ಷದ ಸಲ್ಮಾನ್ ಎಂಬವರು ತಮ್ಮ ಪತ್ನಿ ಖುಸ್ನುಮಾ ಅವರೊಂದಿಗೆ ಕಳೆದ 14 ವರ್ಷಗಳಿಂದ ವಿವಾಹ ಜೀವನ ನಡೆಸುತ್ತಿದ್ದರು. ದಂಪತಿಗೆ ಮೆಹಕ್ (12), ಶಿಫಾ (5), ಅಯಾನ್ (3), ಮತ್ತು ಕೇವಲ 8 ತಿಂಗಳ ಮಗು ಇನೈಶಾ ಎಂಬ ನಾಲ್ಕು ಮಕ್ಕಳು ಇದ್ದರು.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಕುಟುಂಬದ ಸದಸ್ಯರ ಪ್ರಕಾರ, ಖುಸ್ನುಮಾ ಮನೆಯಿಂದ ಹೊರಡುವುದು ಇದು ಮೊದಲ ಬಾರಿಯಲ್ಲ. ಇತ್ತೀಚೆಗೆ ಕೂಡಾ ಆಕೆ ಕೆಲವು ಕಾರಣಗಳಿಂದ ಮನೆಯಿಂದ ಹೊರಟಿದ್ದಳು ಎಂದು ಅವರು ತಿಳಿಸಿದ್ದಾರೆ. ಈ ವಿಷಯದಿಂದ ಮನೆಯೊಳಗಿನ ವಾತಾವರಣದಲ್ಲಿ ಒತ್ತಡ ಉಂಟಾಗಿದ್ದಿತು ಎಂದು ಕುಟುಂಬದವರು ಹೇಳಿದರು. ಮತ್ತೇ ಇತ್ತೀಚೆಗೆ ಸಲ್ಮಾನ್ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ನಂತರ, ಸಲ್ಮಾನ್ ತುಂಬಾ ಬೇಸರಗೊಂಡಿದ್ದರು ಎಂದು ತಿಳಿಸಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಸಲ್ಮಾನ್ ತನ್ನ ನಾಲ್ಕು ಮಕ್ಕಳೊಂದಿಗೆ ಹಳೆಯ ಯಮುನಾ ನದಿ (River) ಸೇತುವೆಯ ಕಡೆ ತೆರಳಿದ್ದಾನೆ. ಅಲ್ಲಿ ಮಕ್ಕಳಿಗೆ ತಿಂಡಿ ಕೊಟ್ಟ ನಂತರ ಆತ ನದಿ (River) ಯ ಕಡೆ ಮಕ್ಕಳೊಂದಿಗೆ ತೆರಳಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಸಂಜೆ ವೇಳೆಗೆ ಸಲ್ಮಾನ್ ಮತ್ತು ಮಕ್ಕಳು ಮನೆಗೆ ಹಿಂದಿರುಗದಿದ್ದಾಗ ಕುಟುಂಬ ಸದಸ್ಯರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ತಕ್ಷಣ ಶೋಧ ಕಾರ್ಯ ಆರಂಭಿಸಲಾಯಿತು. ಪೊಲೀಸರ ಹೇಳಿಕೆಯ ಪ್ರಕಾರ, ಮೊಬೈಲ್ ಲೊಕೇಶನ್ ಆಧಾರದ ಮೇಲೆ ಕೊನೆಯ ಬಾರಿ ಸಲ್ಮಾನ್ ಯಮುನಾ ನದಿ (River)  ಸೇತುವೆಯ ಬಳಿ ಇದ್ದ ಮಾಹಿತಿ ದೊರೆತಿದೆ.

ಘಟನೆಯ ಬಗ್ಗೆ ಮಾತನಾಡಿದ ಅತಿರಿಕ್ತ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, “ನಾವು ತಕ್ಷಣ ಡೈವರ್‌ಗಳ ತಂಡವನ್ನು ಶೋಧ ಕಾರ್ಯಕ್ಕೆ ನಿಯೋಜಿಸಿದ್ದೇವೆ. ಈಗಲೂ ನದಿ (River) ಯಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಈ ಘಟನೆಯ ನಿಜಸ್ವರೂಪ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Belagavi : ಒಂದೇ ಕುಟುಂಬದ ಸಹೋದರರಿಬ್ಬರು ಹೃದಯಾಘಾತದಿಂದ ಸಾವು ; ಶೋಕದಲ್ಲಿ ಕುಟುಂಬ.!

ಘಟನೆಯ ಮೊದಲು ಸಲ್ಮಾನ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ. ಆ ವಿಡಿಯೋದಲ್ಲಿ ಆತ ತನ್ನ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದು, ಜೀವನದಲ್ಲಿ ಎದುರಿಸುತ್ತಿದ್ದ ವೈಯಕ್ತಿಕ ಕಷ್ಟಗಳನ್ನು ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನದಿಯ (River) ಕಡೆ ಹೋಗುವ ಮುನ್ನ ವಿಡಿಯೋ ಮಾಡಿದ ಪತಿ :

https://twitter.com/i/status/1974398734659416075

ವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!

0

ಜನಸ್ಪಂದನ ನ್ಯೂಸ್‌, ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ (Student) ಯೊಬ್ಬಳ ಮೇಲೆ ಆಕೆಯ ಸಹಪಾಠಿಯೇ ದುಷ್ಕೃತ್ಯ ಎಸಗಿ, ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಹೊರಬಿದ್ದಿದೆ.

ಸದ್ಯ ಈ ಪ್ರಕರಣವು ಸಾಮಾಜಿಕ ಹಾಗೂ ಕಾನೂನು ವಲಯಗಳಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

ಪೊಲೀಸ್ ಮಾಹಿತಿ ಪ್ರಕಾರ, ಆದರ್ಶ ನಗರ ಪ್ರದೇಶದ ಒಂದು ಖಾಸಗಿ ಹೋಟೆಲ್‌ನಲ್ಲಿ ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದೆ. ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 18 ವರ್ಷದ MBBS Student (ಎಂಬಿಬಿಎಸ್ ವಿದ್ಯಾರ್ಥಿನಿ), ತನ್ನ 20 ವರ್ಷದ ಸಹ ವಿದ್ಯಾರ್ಥಿಯೊಂದಿಗೆ ಭೇಟಿಯಾಗಲು ಹೋಟೆಲ್‌ಗೆ ತೆರಳಿದ್ದರು.

ಅಲ್ಲಿ ಯುವಕ (ಸಹಪಾಠಿ) ಪಾನೀಯದಲ್ಲಿ ಮಾದಕ ವಸ್ತು ಮಿಶ್ರಣ ಮಾಡಿ ಕುಡಿಸಿ, ವಿದ್ಯಾರ್ಥಿನಿ (Student) ಯ ಮೇಲೆ ದೌರ್ಜನ್ಯ ಎಸಗಿದಲ್ಲದೇ ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಸೆರೆಹಿಡಿದಿದ್ದಾನೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

“ಈ ವಿಚಾರ ಯಾರಿಗಾದೃೂ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡುತ್ತೇನೆ” ಎಂದು ಆಕೆಗೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ಥ ವಿದ್ಯಾರ್ಥಿನಿ ದೂರು ನೀಡಿದ್ದಾರೆ.

ಈ ಬೆದರಿಕೆಯಿಂದ ವಿದ್ಯಾರ್ಥಿನಿ ಆತಂಕಕ್ಕೆ ಒಳಗಾಗಿ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ಥ ವಿದ್ಯಾರ್ಥಿನಿ (Student) ಹರಿಯಾಣದ ಜಿಂದ್ ಜಿಲ್ಲೆಯವರು ಆಗಿದ್ದು, ದೆಹಲಿಯ ಒಂದು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾರೆ. ಈ ಪ್ರಕರಣ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿಭಾಗಗಳಡಿ ದಾಖಲಿಸಲಾಗಿದೆ.

Water : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಅಧಿಕಾರಿಗಳ ಪ್ರಕಾರ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ತನಿಖೆ ಪ್ರಾರಂಭವಾಗಿದ್ದು, ಆರೋಪಿಯ ಪತ್ತೆಗೆ ಶೋಧ ತೀವ್ರಗೊಳಿಸಲಾಗಿದೆ. “ವಿದ್ಯಾರ್ಥಿನಿ (Student) ಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತನಿಖೆ ನ್ಯಾಯಸಮ್ಮತವಾಗಿ ಮುಂದುವರೆಯುತ್ತಿದೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಮತ್ತೊಮ್ಮೆ ಮಹಿಳಾ ಸುರಕ್ಷತೆಯ ಪ್ರಶ್ನೆಯನ್ನು ಎತ್ತಿದೆ. ವಿದ್ಯಾರ್ಥಿನಿ (Student) ಯರು ಹಾಸ್ಟೆಲ್ ಅಥವಾ ಕಾಲೇಜು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಪೊಲೀಸರು ಹಾಗೂ ಅಧಿಕಾರಿಗಳು ಮನವಿ ಮಾಡಿದ್ದಾರೆ.


ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

sexual-assault

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ನ್ಯೂಯಾರ್ಕ್‌ನಲ್ಲಿ 36 ವರ್ಷದ ಮಹಿಳೆಯೊಬ್ಬಳ ಮೇಲೆ ನಡೆದ ಭೀಕರ ದಾಳಿ ಹಾಗೂ ಅತ್ಯಾಚಾರ (sexual-assault) ಪ್ರಕರಣ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ :

ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ನ್ಯೂಯಾರ್ಕ್‌ನ ನಾರ್ವುಡ್ ಪ್ರದೇಶದ ಪುಟ್ನಮ್ ಪ್ಲೇಸ್ ಬಳಿ ಇರುವ ವಸತಿ ಕಟ್ಟಡಕ್ಕೆ ಆರೋಪಿಯು ಪ್ರವೇಶಿಸಿದ್ದಾನೆ. ಕಟ್ಟಡದೊಳಗೆ ಮಹಿಳೆಯನ್ನು ಗುರಿಯಾಗಿಸಿಕೊಂಡು ಶಾರೀರಿಕ ದಾಳಿ ನಡೆಸಿ ನೆಲಕ್ಕೆ ತಳ್ಳಿದ ಬಳಿಕ ಆಕೆಯ ಮೇಲೆ ಅತ್ಯಾಚಾರ (sexual-assault) ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”

ಈ ವೇಳೆ ಮಹಿಳೆ (woman) ತನ್ನನ್ನು ಬಿಡುವಂತೆ ಮನವಿ ಮಾಡಿದ್ದು, ತನ್ನ ಮೇಲೆ ಅತ್ಯಾಚಾರ (sexual-assault) ಮಾಡದಂತೆ ಮನವಿ ಮಾಡಿದ್ದಾಳೆ. ಅಲ್ಲದೆ ಎಷ್ಟು ಹಣ ಬೇಕೆಂದು ಕೇಳಿಕೊಂಡಿದ್ದಾಳೆ. ಆದರೆ ದಾಳಿಕೋರನು ಅತ್ಯಾಚಾರ (sexual-assault) ಮಾಡಿ, ಆಕೆಯ ಪರ್ಸ್‌ನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಆ ಪರ್ಸ್‌ನಲ್ಲಿ 250 ಡಾಲರ್ ನಗದು, ಆಕೆಯ ಗುರುತಿನ ಚೀಟಿ ಹಾಗೂ ಕೀಲಿಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಬಂಧನ :

ಘಟನೆಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಕಟ್ಟಡದೊಳಗೆ ದಾಖಲಾಗಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿತು. ಆ ವಿಡಿಯೋದಲ್ಲಿ ಆರೋಪಿಯ (sexual-assault) ನ್ನು ಕುತ್ತಿಗೆಗೆ ಟವಲ್ ಸುತ್ತಿಕೊಂಡು, ಪ್ಯಾಂಟ್ ಎಳೆಯುತ್ತ ಓಡುತ್ತಿರುವ ದೃಶ್ಯಗಳು ದಾಖಲಾಗಿದ್ದವು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಮರುದಿನ ಮಧ್ಯಾಹ್ನ ಬ್ರಾಂಕ್ಸ್‌ನ ಮತ್ತೊಂದು ಕಟ್ಟಡದೊಳಗೆ ಅಡಗಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದರು. ಸ್ಥಳದಿಂದ ಸುಮಾರು ಎರಡು ಮೈಲು ದೂರದಲ್ಲಿ ಆತನನ್ನು ಪತ್ತೆ ಹಚ್ಚಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅವನನ್ನು ಗುರುತಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿವರ :

ಬಂಧಿತನನ್ನು ಕೆನ್ನೆತ್ ಸಿರಿಬೋ ಎಂದು ಗುರುತಿಸಲಾಗಿದೆ. ಅವನು ನಿರಾಶ್ರಿತನಾಗಿದ್ದು, ನ್ಯೂಜೆರ್ಸಿಯ ಯೂನಿಯನ್ ಬೀಚ್‌ನಲ್ಲಿ ತಂಗಿದ್ದಾನೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನಲ್ಲಿ ಇದುವರೆಗೂ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣ ದಾಖಲಾಗಿರಲಿಲ್ಲ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ದಾಳಿ, ದರೋಡೆ, ಕಳ್ಳತನ ಹಾಗೂ ಕ್ರಿಮಿನಲ್ ಪ್ರಕರಣಗಳು ದಾಖಲಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ಶೀಘ್ರದಲ್ಲೇ ಹಂಚಿಕೊಳ್ಳುವ ನಿರೀಕ್ಷೆಯಿದೆ.

ಅತ್ಯಾಚಾರ (sexual-assault) ಮಾಡಿ ಓಡಿಹೋದ ನಿರಾಶ್ರಿತ ವ್ಯಕ್ತಿಯ ವಿಡಿಯೋ :

https://twitter.com/i/status/1972508298118307948

Note : Sexual-assault is an act of sexual abuse in which one intentionally sexually touches another person without that person’s consent, or coerces or physically forces a person to engage in a sexual act against their will.

ಸುಪ್ರೀಂ ಕೋರ್ಟ್‌ನಲ್ಲಿ ನಾಟಕೀಯ ಘಟನೆ ; CJI ಮೇಲೆ ಶೂ ತೂರಲು ಯತ್ನಿಸಿದ ವಕೀಲ.!

0

ಜನಸ್ಪಂದನ ನ್ಯೂಸ್‌, ದೆಹಲಿ : ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆದ ಒಂದು ಅಚ್ಚರಿಯ ಘಟನೆಯು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಿಚಾರಣೆ ನಡೆಯುತ್ತಿದ್ದ ವೇಳೆ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿಆರ್ ಗವಾಯಿ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ.

ಬಾರ್ ಅಂಡ್ ಬೆಂಚ್‌ನ ವರದಿ ಪ್ರಕಾರ, CJI ಬಿಆರ್ ಗವಾಯಿ ಅವರ ನೇತೃತ್ವದ ಪೀಠದಲ್ಲಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದಾಗ, ರಾಜಶೇಖರ್‌ ಎಂಬ ವಕೀಲರು ಅಕಸ್ಮಿಕವಾಗಿ ವೇದಿಕೆಯ ಕಡೆಗೆ ಚಲಿಸಿ ತಮ್ಮ ಶೂ ತೆಗೆದು ಎಸೆಯಲು ಯತ್ನಿಸಿದ್ದಾರೆ. ಈ ಅಪ್ರತೀಕ್ಷಿತ ಕ್ರಮದಿಂದ ನ್ಯಾಯಾಲಯದ ಒಳಗಡೆ ಕ್ಷಣಕಾಲ ಗೊಂದಲ ಉಂಟಾಯಿತು.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
ಭದ್ರತಾ ಸಿಬ್ಬಂದಿಯ ತ್ವರಿತ ಕ್ರಮ :

ನ್ಯಾಯಾಲಯದ ಒಳಗೆ ನಿಂತಿದ್ದ ಭದ್ರತಾ ಸಿಬ್ಬಂದಿ ತಕ್ಷಣ ಸ್ಪಂದಿಸಿ ವಕೀಲರನ್ನು ತಡೆದು, ಯಾವುದೇ ಅಪಾಯ ಸಂಭವಿಸದಂತೆ ನಿಯಂತ್ರಿಸಿದರು. ಕೆಲವು ಕ್ಷಣಗಳೊಳಗೆ ಅವರನ್ನು ನ್ಯಾಯಾಲಯದ ಹೊರಗೆ ಕರೆದೊಯ್ಯಲಾಯಿತು.

ಅವರನ್ನು ಹೊರಗೆ ಕರೆದೊಯ್ಯುವಾಗ, “ಸನಾತನ ಕಾ ಅಪಮಾನ ನಹಿ ಸಹೇಂಗೇ” ಎಂದು ಕೂಗುತ್ತಿರುವುದು ಕೇಳಿಸಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಯು ಕ್ಷಣಾರ್ಧದಲ್ಲೇ ನ್ಯಾಯಾಲಯದ ಕಾರ್ಯವೈಖರಿಯ ಮಧ್ಯೆ ಗದ್ದಲ ಸೃಷ್ಟಿಸಿತು.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!
“ಇದರಿಂದ ನಾವು ವಿಚಲಿತರಾಗುವುದಿಲ್ಲ” ; CJI ಬಿಆರ್ ಗವಾಯಿ :

ಘಟನೆಯ ಸಮಯದಲ್ಲೇ ಶಾಂತವಾಗಿ ಪ್ರತಿಕ್ರಿಯಿಸಿದ CJI ಬಿಆರ್ ಗವಾಯಿ, ನ್ಯಾಯಾಲಯದ ಶಾಂತಿ ಕಾಪಾಡಲು ಪ್ರಯತ್ನಿಸಿದರು. ಅವರು ಹಾಜರಿದ್ದ ವಕೀಲರು ಮತ್ತು ಜನರಿಗೆ ಸಂಯಮದಿಂದ ಹೇಳಿದರು:

“ದಯವಿಟ್ಟು ಗಮನ ಕಳೆದುಕೊಳ್ಳಬೇಡಿ. ನಾವು ವಿಚಲಿತರಾಗುವುದಿಲ್ಲ. ಇಂತಹ ಘಟನೆಗಳು ನಮ್ಮ ಕೆಲಸದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.”

ಅದಾದ ಬಳಿಕ ಅವರು ವಿಚಾರಣೆಯನ್ನು ನಿರಂತರವಾಗಿ ಮುಂದುವರಿಸಿದರು. ಅವರ ಸಮತೋಲನದ ಧೋರಣೆ ಮತ್ತು ಶಾಂತ ಪ್ರತಿಕ್ರಿಯೆ ನ್ಯಾಯಾಲಯದ ಒಳಗಿದ್ದವರ ಮೆಚ್ಚುಗೆಗೆ ಪಾತ್ರವಾಯಿತು.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!
ಭದ್ರತಾ ಕ್ರಮಗಳ ಕುರಿತು ಕಳವಳ :

ಘಟನೆಯು ಕೇವಲ ಕೆಲವೇ ಕ್ಷಣಗಳಾದರೂ, ಸುಪ್ರೀಂ ಕೋರ್ಟ್‌ನ ಒಳಗಿನ ಭದ್ರತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ನ್ಯಾಯಾಂಗದ ಅತ್ಯುನ್ನತ ಸಂಸ್ಥೆಯೊಳಗೆ ಈ ರೀತಿಯ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಕಾನೂನು ವಲಯದವರು ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ತಜ್ಞರ ಪ್ರಕಾರ, “ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಯವರ (CJI) ಹತ್ತಿರ ವಕೀಲರು ಹಲ್ಲೆಗೆ ಯತ್ನಿಸುವ ಮಟ್ಟದ ಘಟನೆ ಎಂದರೆ ಅದು ಭದ್ರತಾ ವೈಫಲ್ಯದ ಸೂಚನೆ. ಇದರಿಂದಾಗಿ ಭದ್ರತಾ ಕ್ರಮಗಳನ್ನು ಪುನಃ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ :

ರಾಜಶೇಖರ್‌ ಎಂಬ ವಕೀಲರ ಬಗ್ಗೆ ಹೆಚ್ಚಿನ ವಿವರಗಳು ಅಧಿಕೃತವಾಗಿ ಬಹಿರಂಗವಾಗಿಲ್ಲ. ಆದರೆ ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಇತ್ತೀಚೆಗೆ ಕೆಲವು ಧಾರ್ಮಿಕ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು ಎಂಬ ಮಾಹಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ನ್ಯಾಯಾಲಯದ ಅಧಿಕಾರಿಗಳು ಈ ಘಟನೆಯ ಕುರಿತು ವರದಿ ತಯಾರಿಸಿದ್ದು, ಭದ್ರತಾ ಸಿಬ್ಬಂದಿಯ ಕ್ರಮವನ್ನು ಮೆಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!
ನ್ಯಾಯಾಂಗದ ಶಾಂತ ಪ್ರತಿಕ್ರಿಯೆಗೆ ಮೆಚ್ಚುಗೆ :

ಈ ಘಟನೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದರೂ, CJI ಬಿಆರ್ ಗವಾಯಿ ಅವರ ಧೈರ್ಯ, ಶಾಂತಿ ಮತ್ತು ಸಂಯಮದ ನಿಲುವು ಕಾನೂನು ವಲಯದಿಂದ ಪ್ರಶಂಸೆಗೆ ಪಾತ್ರವಾಗಿದೆ. ಅವರು ಯಾವುದೇ ರೀತಿಯ ಆತಂಕ ತೋರದೆ ನ್ಯಾಯಾಂಗದ ಗೌರವವನ್ನು ಉಳಿಸಿಕೊಂಡಿದ್ದಾರೆ ಎಂಬ ಅಭಿಪ್ರಾಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗಿವೆ.

ಸಂಪಾದಕೀಯ :

ಭಾರತದ ಉನ್ನತ ನ್ಯಾಯಾಲಯದಲ್ಲಿಯೇ ನಡೆದ ಈ ಘಟನೆ ನ್ಯಾಯಾಂಗದ ಭದ್ರತಾ ವ್ಯವಸ್ಥೆಯ ಬಲಹೀನತೆಯನ್ನು ತೋರಿಸಿದರೂ, CJI ಬಿಆರ್ ಗವಾಯಿ ಅವರ ಸಮತೋಲನದ ನಿಲುವು ನ್ಯಾಯಾಂಗದ ಗಂಭೀರತೆಯನ್ನು ಉಳಿಸಿಕೊಂಡಿದೆ.

ಈ ಘಟನೆಗೆ ಸಂಬಂಧಿಸಿದಂತೆ ಅಧಿಕೃತ ತನಿಖೆ ಮುಂದುವರಿಯುವ ಸಾಧ್ಯತೆ ಇದೆ ಎಂದು ನ್ಯಾಯಾಲಯದ ಮೂಲಗಳು ಸೂಚಿಸುತ್ತಿವೆ.


Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!

woman

ಜನಸ್ಪಂದನ ನ್ಯೂಸ್‌, ಮುಂಬೈ : ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಒಂದು ಘಟನೆ ಮಹಿಳಾ ಸುರಕ್ಷತೆಯನ್ನು ಕುರಿತಂತೆ ಚರ್ಚೆಗೆ ಒಳಗಾಗಿದೆ. ವರದಿಗಳ ಪ್ರಕಾರ, ಬ್ಲಿಂಕಿಟ್ ಡೆಲಿವರಿ ಬಾಯ್ ತನ್ನ ಪಾರ್ಸೆಲ್ ವಿತರಣೆ ವೇಳೆ ಯುವತಿಯ (woman) ಖಾಸಗಿ ಅಂಗವನ್ನು ಅಸಭ್ಯವಾಗಿ ಮುಟ್ಟಿದ ದೃಶ್ಯಗಳು ಸೆರೆಯಾಗಿದೆ.

ಈ ಘಟನೆ ನಂತರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದಾಗ, ಜನರು ಮಹಿಳೆಯ ರಕ್ಷಣೆ ಮತ್ತು ಕಂಪನಿಗಳ ಹೊಣೆಗಾರಿಕೆ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
ವಿಡಿಯೋದಲ್ಲಿ ಏನಿದೆ? :

ವೈರಲ್ ವಿಡಿಯೋದಲ್ಲಿ ಹಳದಿ ಕೋಡ್ ಡ್ರೆಸ್ ಧರಿಸಿದ ಡೆಲಿವರಿ ಬಾಯ್ ಪಾರ್ಸೆಲ್ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ, ಇದ್ದಕ್ಕಿದ್ದಂತೆ ತನ್ನ ಕೈಯಿಂದ ಯುವತಿಯ (woman) ಎದೆಯನ್ನು ಮುಟ್ಟಿದ ದೃಶ್ಯ ಸೆರೆಬಂದಿದೆ. ಯುವತಿ (woman) ತಕ್ಷಣ ಅಸಹನೆ ತೋರಿಸಿದಳು. ಯುವತಿ Eternalxflames ಖಾತೆಯಲ್ಲಿ ಈ ಘಟನೆ ವಿಡಿಯೋ ಮತ್ತು ವಿವರಣೆ ಸೇರಿದಂತೆ ಪೋಸ್ಟ್ ಮಾಡಿದ್ದಾಳೆ.

“ನಾನು ಬ್ಲಿಂಕಿಟ್‌ನಲ್ಲಿ ಆರ್ಡರ್ ಮಾಡಿದಾಗ ಈ ಘಟನೆ ನಡೆದಿದೆ. ಡೆಲಿವರಿ ಬಾಯ್ ನನ್ನ ವಿಳಾಸ ಕೇಳಿದ ನಂತರ ನನ್ನ ಖಾಸಗಿ ಅಂಗವನ್ನು ಅಸಭ್ಯವಾಗಿ ಮುಟ್ಟಿದನು. ಇಂತಹ ಘಟನೆಗೆ ಅವಕಾಶ ನೀಡಬೇಡಿ. ಕಂಪನಿಯು ಕಠಿಣ ಕ್ರಮ ಕೈಗೊಳ್ಳಬೇಕು.” ಎಂದಿದ್ದಾರೆ.

https://twitter.com/i/status/1974115460972228905

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!
ಕಂಪನಿಯ ಪ್ರತಿಕ್ರಿಯೆ :

ಪ್ರಾರಂಭದಲ್ಲಿ ಬ್ಲಿಂಕಿಟ್ ಯುವತಿಯ (woman) ಕಮೆಂಟ್‌ಗಳಿಗೆ ಪ್ರತಿಕ್ರಿಯಿಸಲಿಲ್ಲ. ಆದರೆ ಘಟನೆ ವೈರಲ್ ಆದ ನಂತರ, ಕಂಪನಿಯು ಡೆಲಿವರಿ ಬಾಯ್ ಅನ್ನು ಕೆಲಸದಿಂದ ತೆಗೆದುಹಾಕಿದ್ದು, ಸಮಾಲೋಚನೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಮೆಸೇಜ್ ನೀಡಿದ್ದಾರೆ:

“ನಾವು ಈ ಘಟನೆಯನ್ನು ಗಮನಿಸಿದ್ದು ವಿಷಾದಿಸುತ್ತೇವೆ. ಸರಿಯಾದ ಕ್ರಮ ಕೈಗೊಂಡಿದ್ದೇವೆ.”

ಪೊಲೀಸರ ಸೂಚನೆ  :

ಮುಂಬೈ ಪೊಲೀಸರು ಯುವತಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, DM ನಲ್ಲಿ ಸಂಪರ್ಕ ವಿವರ ಹಂಚಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಪ್ರತಿಕ್ರಿಯೆ :

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬ್ಲಿಂಕಿಟ್ ಡೆಲಿವರಿ ಬಾಯ್ ವಿರುದ್ಧದ ವಿಡಿಯೋ ಮೇಲೆ ನೆಟ್ಟಿಗರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಯುವತಿಯ (woman) ಹೋರಾಟಕ್ಕೆ ಬೆಂಬಲ ನೀಡುತ್ತಾ, ಘಟನೆ ಉದ್ದೇಶಪೂರ್ವಕವಾಗಿತೇ ಎಂದು ಖಚಿತಪಡಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

“ಅವನು ಉದ್ದೇಶಪೂರ್ವಕವಾಗಿ ತನ್ನ ಕೈಯನ್ನು ದೇಹದ ಮೇಲ್ಭಾಗಕ್ಕೆ ತಂದು ಅನುಚಿತವಾಗಿ ಮುಟ್ಟಿದದ್ದನ್ನು ಸ್ಪಷ್ಟವಾಗಿ ಕಾಣಬಹುದು. ನೀವು ನಡುಗುತ್ತಿರುವುದು ಗಮನಾರ್ಹ. ನೀವು ಅದೃಷ್ಟವಂತರು, ಇಲ್ಲದಿದ್ದರೆ ಅಪರಾಧ ಗುರುತಿಸುವುದು ಕಷ್ಟವಾಗುತ್ತಿತ್ತು. ಸರಿಯಾದ ಕ್ರಮ ತೆಗೆದುಕೊಳ್ಳಿ.” ಎಂದು ಓರ್ವರು ಪ್ರತಿಕ್ರಿಯಿಸಿದ್ದಾರೆ.

“ಈ ವ್ಯಕ್ತಿಯ ವರ್ತನೆ ಉದ್ದೇಶಪೂರ್ವಕವಾಗಿದ್ದು, ಆಕಸ್ಮಿಕವಲ್ಲ. ಇದು ಅತ್ಯಂತ ಅನುಚಿತ ಮತ್ತು ವೈಯಕ್ತಿಕ ಸ್ಥಳ ಮತ್ತು ಸುರಕ್ಷತೆಯ ಉಲ್ಲಂಘನೆಯಾಗಿದೆ.” ಎಂದು ಮತ್ತೋಬ್ಬರು ಹೇಳಿದ್ದಾರೆ.

“ಇದು ಕ್ಲಿಯರ್ ಆಗಿದೆ. ಅವನು ಉದ್ದೇಶಪೂರ್ವಕವಾಗಿ ಹಾಗೆ ಮಾಡಿಲ್ಲ, ನೀವು ಅವನ ಬಲಗೈಯಲ್ಲಿ ಹಣವನ್ನು ಹಸ್ತಾಂತರಿಸಿದ್ದೀರಿ ಮತ್ತು ಆ ವ್ಯಕ್ತಿಯ ಎಡಗೈಯಲ್ಲಿ ಡೆಲಿವರಿ ಇತ್ತು. ನೀವು ಗಮನ ಸೆಳೆಯಲು ಬಯಸಿದ್ದೀರಿ.” ಎಂದಿದ್ದಾರೆ.

ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

0

ಜನಸ್ಪಂದನ ನ್ಯೂಸ್‌, ಸಿನಿಮಾ : ಉಡುಪಿ ಜಿಲ್ಲೆಯ ಕುಂದಾಪುರ ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಕರ್ನಾಟಕದ ಕರಾವಳಿಯ ಈ ಭಾಗ ಇದೀಗ ಸಿನಿಮಾ ಪ್ರಿಯರ ಗಮನ ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಮತ್ತು ಅಭಿನಯದ ʼಕಾಂತಾರ : ಚಾಪ್ಟರ್‌ 1 (Kantara : Chapter 1)ʼ ಸಿನಿಮಾದ ಬಹುಪಾಲು ಚಿತ್ರೀಕರಣ ಕುಂದಾಪುರ ಮತ್ತು ಅದರ ಸುತ್ತಮುತ್ತ ನಡೆದಿರುವುದು ಚಲನಚಿತ್ರ ಅಭಿಮಾನಿಗಳಿಗೆ ಹೊಸ ಕುತೂಹಲ ಹುಟ್ಟಿಸಿದೆ.

ಕುಂದಾಪುರದ ಕಾಡುಗಳಲ್ಲಿ ಕಾಂತಾರ (Kantara) ಮಾಯೆ :

ಇಲ್ಲಿದೇ ನೋಡಿ "Kantara : Chapter 1" ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

ಕುಂದಾಪುರವು ದಟ್ಟ ಕಾಡುಗಳು ಮತ್ತು ಸಮುದ್ರದ ಸೌಂದರ್ಯದಿಂದ ಪ್ರಸಿದ್ಧವಾಗಿದೆ. ಇದೇ ಪ್ರದೇಶದಲ್ಲಿ ʼಕಾಂತಾರ (Kantara)ʼ ಚಿತ್ರದ ಪ್ರಮುಖ ಭಾಗಗಳನ್ನು ರಿಷಬ್ ಶೆಟ್ಟಿ ಚಿತ್ರೀಕರಿಸಿದ್ದರು. ಈಗ ‘ಚಾಪ್ಟರ್ 1’ಗೂ ಇದೇ ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರತಂಡವು ಕೊಲ್ಲೂರು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಹಲವಾರು ದಿನಗಳ ಚಿತ್ರೀಕರಣ ನಡೆಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಇದೇ ವೇಳೆ, ಕುಂದಾಪುರದಲ್ಲಿರುವ ಯುವಾ ಮೆರಿಡಿಯನ್ ಬೇ ಸ್ಟುಡಿಯೋಯಲ್ಲಿ ಕಾಂತಾರ (Kantara)ʼ ಸಿನಿಮಾದ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಕೆರಾಡಿಯ ಮೂಡುಗಲ್ಲು — ರಿಷಬ್ ಶೆಟ್ಟಿಯ ತವರೂರು :

ಇಲ್ಲಿದೇ ನೋಡಿ "Kantara : Chapter 1" ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

ರಿಷಬ್ ಶೆಟ್ಟಿ ಅವರ ತವರೂರು ಕೆರಾಡಿ ಗ್ರಾಮ, ಕುಂದಾಪುರ ತಾಲ್ಲೂಕಿನಲ್ಲಿ ಇದೆ. ಈ ಪ್ರದೇಶದಲ್ಲಿರುವ ಮೂಡುಗಲ್ಲು ಗುಹಾಂತರ ದೇವಾಲಯವು ಶಿವನ ಕೇಶವನಾಥೇಶ್ವರ ರೂಪದ ಆರಾಧನೆಗೆ ಪ್ರಸಿದ್ಧ. ಭಕ್ತರು ಮೊಣಕಾಲು ಮಟ್ಟದ ನೀರಿನಲ್ಲಿ ಸಾಗಿಯೇ ದೇವರ ದರ್ಶನ ಪಡೆಯಬೇಕಾದ ಈ ಸ್ಥಳದಲ್ಲಿ ಪ್ರಕೃತಿ ಮತ್ತು ಧಾರ್ಮಿಕತೆ ಅನನ್ಯವಾಗಿ ಬೆರೆತಿವೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಕಾಂತಾರ (Kantara) ಚಿತ್ರದ ಕೆಲವು ದೃಶ್ಯಗಳು ಇಲ್ಲಿಯೂ ಚಿತ್ರೀಕರಿಸಲ್ಪಟ್ಟಿವೆ. ಇದೇ ದೇವಾಲಯಕ್ಕೆ ಹಿಂದೊಮ್ಮೆ ರಿಷಬ್ ಶೆಟ್ಟಿ ಅವರು ಟಾಲಿವುಡ್ ನಟ ಜೂ. ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಕರೆತಂದಿದ್ದರು ಎಂಬ ಮಾಹಿತಿ ಇದೆ.

ಮಾಣಿ ಜಲಾಶಯದ ಹಸಿರು ಹಿನ್ನೆಲೆ :

ಇಲ್ಲಿದೇ ನೋಡಿ "Kantara : Chapter 1" ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಮೀಪದ ಮಾಣಿ ಜಲಾಶಯವೂ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರಮುಖ ಶೂಟಿಂಗ್ ಸ್ಥಳವಾಗಿದೆ. ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಅಣೆಕಟ್ಟಿನ ಸುತ್ತಲಿನ ಕಾಡುಗಳು ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದ್ದವೆ.

NWR : ವಾಯುವ್ಯ ರೈಲ್ವೆಯಲ್ಲಿ 2162 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಶೂಟಿಂಗ್ ವೇಳೆ ಇಲ್ಲಿ ದೋಣಿ ಮಗುಚಿ ಅಪಘಾತ ಸಂಭವಿಸಿದರೂ, ತಂಡದ ಎಲ್ಲ ಸದಸ್ಯರು ಸುರಕ್ಷಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಕಲೇಶಪುರದ ಮಂಜು ಮುಸುಕಿದ ಕಾಡುಗಳಲ್ಲಿ ಯುದ್ಧದ ದೃಶ್ಯಗಳು :

ಇಲ್ಲಿದೇ ನೋಡಿ "Kantara : Chapter 1" ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

ಪಶ್ಚಿಮ ಘಟ್ಟದ ಸಾಲಿನಲ್ಲಿ ಬರುವ ಸಕಲೇಶಪುರ ಪ್ರದೇಶವು ಹಸಿರು ಕಾಡುಗಳಿಂದ ಆವರಿತವಾಗಿದೆ. ಚಿತ್ರದಲ್ಲಿನ ಯುದ್ಧದ ದೃಶ್ಯಗಳು ಇಲ್ಲಿ ಚಿತ್ರೀಕರಿಸಲ್ಪಟ್ಟಿವೆ. ಹಸಿರು ಕಾಡು, ಮಂಜು, ಹಾಗೂ ಪರ್ವತಗಳ ಮಧ್ಯೆ ನಿರ್ಮಾಣವಾದ ವಾತಾವರಣ ಚಿತ್ರಕ್ಕೆ ವಿಭಿನ್ನ ಭಾವನೆ ನೀಡಿದೆ.

ಬುಡಕಟ್ಟು ಜನಾಂಗ ಮತ್ತು ರಾಜ ಮನೆತನದ ಸಂಘರ್ಷವೇ ಕಥಾ ಹೃದಯ :

ʼಕಾಂತಾರ : ಚಾಪ್ಟರ್‌ 1ʼ ಚಿತ್ರದ ಮೂಲ ಕಥೆ ಕಾಡಿನ ಬುಡಕಟ್ಟು ಜನಾಂಗ ಮತ್ತು ರಾಜ ಮನೆತನದ ನಡುವಿನ ಸಂಘರ್ಷದ ಸುತ್ತ ನಡೆಯುತ್ತದೆ. ಈ ಹಿನ್ನೆಲೆಯಿಂದಾಗಿ ಚಿತ್ರದ ಬಹುತೇಕ ಭಾಗ ಕಾಡು ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಸುಮಾರು 250 ದಿನಗಳ ಕಾಲ ಶೂಟಿಂಗ್ ನಡೆದಿದ್ದು, ತಂಡದ ಪರಿಶ್ರಮದಿಂದ ಚಿತ್ರಕ್ಕೆ ಭಾರೀ ನಿರೀಕ್ಷೆ ಮೂಡಿದೆ.

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”
ಕಾಂತಾರ (Kantara) ಚಿತ್ರತಂಡದ ಉದ್ದೇಶ :

ಪ್ರಕೃತಿಯ ಮಧ್ಯದಲ್ಲಿ ಅಡಗಿರುವ ಕರ್ನಾಟಕದ ಸಂಸ್ಕೃತಿ, ನಂಬಿಕೆ, ಧಾರ್ಮಿಕತೆ ಮತ್ತು ಜನಾಂಗೀಯ ಬದುಕಿನ ತೀವ್ರತೆಯನ್ನು ಕಾಂತಾರ (Kantara) ಚಿತ್ರವು ತೋರಿಸಲು ಪ್ರಯತ್ನಿಸಿದೆ.

ಇಲ್ಲಿದೇ ನೋಡಿ "Kantara : Chapter 1" ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

Courtesy : Vishwavani


eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್, ಇಂಟರ್ನೆಟ್ ಸೌಲಭ್ಯ ; BSNL ನಿಂದ ಬಂಪರ್ ಸೌಲಭ್ಯ.!

esim

ಜನಸ್ಪಂದನ ನ್ಯೂಸ್‌, ನವದೆಹಲಿ : ಇತ್ತೀಚಿನವರೆಗೆ ಭಾರತದಲ್ಲಿ eSIM ಸೌಲಭ್ಯವನ್ನು ಖಾಸಗಿ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್‌ಟೆಲ್ ಮತ್ತು ವಿಐ ಮಾತ್ರ ಒದಗಿಸುತ್ತಿದ್ದವು. ಆದರೆ ಈಗ ಸರ್ಕಾರಿ ದೂರಸಂಪರ್ಕ ಸಂಸ್ಥೆಯಾದ ಭಾರತ ಸಂಚಾರ ನಿಗಮ್ ಲಿಮಿಟೆಡ್‌ (BSNL) ಕೂಡ ಈ ಪಟ್ಟಿಗೆ ಸೇರ್ಪಡೆಗೊಂಡಿದೆ. ಬಿಎಸ್‌ಎನ್‌ಎಲ್ ಈಗ ದೇಶಾದ್ಯಂತ eSIM (ಎಲೆಕ್ಟ್ರಾನಿಕ್‌ ಸಿಮ್) ಸೇವೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ.

ಈ ಹೊಸ ಸೌಲಭ್ಯದಿಂದ, ಕೇವಲ ಒಂದು ಭೌತಿಕ ಸಿಮ್ ಸ್ಲಾಟ್ ಇರುವ ಸ್ಮಾರ್ಟ್‌ಫೋನ್ ಬಳಕೆದಾರರೂ ಕೂಡ ಬಿಎಸ್‌ಎನ್‌ಎಲ್ ಸಂಪರ್ಕವನ್ನು ಇ-ಸಿಮ್‌ (eSIM) ರೂಪದಲ್ಲಿ ಬಳಸಬಹುದು. ಇದು ಗ್ರಾಹಕರಿಗೆ ಹೆಚ್ಚು ಅನುಕೂಲಕರ ಸಂಪರ್ಕ ಮತ್ತು ತಂತ್ರಜ್ಞಾನ ಪ್ರಗತಿಯನ್ನು ಒದಗಿಸಲಿದೆ ಎಂದು ಬಿಎಸ್‌ಎನ್‌ಎಲ್ ತಿಳಿಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಟಾಟಾ ಕಮ್ಯುನಿಕೇಷನ್ಸ್ ಸಹಯೋಗದೊಂದಿಗೆ ಪ್ರಾರಂಭ :

ಈ ಯೋಜನೆಗಾಗಿ ಬಿಎಸ್‌ಎನ್‌ಎಲ್ ಟಾಟಾ ಕಮ್ಯುನಿಕೇಷನ್ಸ್ ಕಂಪನಿಯೊಂದಿಗೆ ಕೈಜೋಡಿಸಿದೆ.
ಟಾಟಾ ಕಮ್ಯುನಿಕೇಷನ್ಸ್‌ನ “MOVE” ಪ್ಲಾಟ್‌ಫಾರ್ಮ್ ಅನ್ನು ಇ-ಸಿಮ್ ಚಂದಾದಾರಿಕೆ ನಿರ್ವಹಣೆಗೆ ಬಳಸಲಾಗುತ್ತದೆ. ಈ ಪ್ಲಾಟ್‌ಫಾರ್ಮ್ GSMA ಮಾನ್ಯತೆ ಪಡೆದ ಸುರಕ್ಷಿತ ತಂತ್ರಜ್ಞಾನವಾಗಿದೆ ಎಂದು ಕಂಪನಿ ಪ್ರಕಟಿಸಿದೆ.

eSIM ಸೇವೆಯ ಮುಖ್ಯ ಪ್ರಯೋಜನಗಳು :
  • ಬಿಎಸ್‌ಎನ್‌ಎಲ್ eSIM 2G, 3G ಮತ್ತು 4G ನೆಟ್‌ವರ್ಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತದೆ.
  • ಡ್ಯುಯಲ್‌ ಸಿಮ್‌ ಸಪೋರ್ಟ್‌ ಇರುವ ಸ್ಮಾರ್ಟ್‌ಫೋನ್‌ ಬಳಕೆದಾರರು ಎರಡನೇ ಸ್ಲಾಟ್‌ನಲ್ಲಿ ಇ-ಸಿಮ್ ಉಪಯೋಗಿಸಬಹುದು.
  • ಭೌತಿಕ ಸಿಮ್ ಬದಲಿಸುವ ಅಗತ್ಯವಿಲ್ಲದೆ ಬೇರೆ ಸೇವೆ ಅಥವಾ ಪ್ಲ್ಯಾನ್‌ಗೆ ತ್ವರಿತವಾಗಿ ಬದಲಾಯಿಸಲು ಸಾಧ್ಯ.
  • ಹೆಚ್ಚು ಸುರಕ್ಷಿತ ಮತ್ತು ಪರಿಸರ ಸ್ನೇಹಿ ಆಯ್ಕೆಯಾಗಿದೆ.
ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಬಿಎಸ್‌ಎನ್‌ಎಲ್ ಪ್ರಸ್ತುತ 4G ಸೇವೆಯನ್ನು ದೇಶದಾದ್ಯಂತ ವಿಸ್ತರಿಸುತ್ತಿದೆ. ವರದಿಗಳ ಪ್ರಕಾರ, ಕಂಪನಿ ಈಗಾಗಲೇ ಸುಮಾರು 98,000 ಟವರ್‌ಗಳ ಮೂಲಕ 4G ಸೇವೆ ಪ್ರಾರಂಭಿಸಿದೆ. 2025ರ ಕೊನೆಯ ವೇಳೆಗೆ ಮುಂಬೈ ಮತ್ತು ದೆಹಲಿಯಲ್ಲಿ 5G ಸೇವೆ ಪ್ರಾರಂಭಿಸುವ ಗುರಿಯನ್ನು ಸಂಸ್ಥೆ ಹೊಂದಿದೆ. ಸರ್ಕಾರವೂ ಈ ಯೋಜನೆಗೆ ತ್ವರಿತ ಅನುಮೋದನೆ ನೀಡಿದೆ.

BSNL eSIM ಪಡೆಯುವ ವಿಧಾನ :

ಬಿಎಸ್‌ಎನ್‌ಎಲ್ ಗ್ರಾಹಕರು ತಮ್ಮ ಹತ್ತಿರದ ಗ್ರಾಹಕ ಸೇವಾ ಕೇಂದ್ರ (CSC) ಗೆ ಭೇಟಿ ನೀಡಿ ಇ-ಸಿಮ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಸಹಿತ KYC ಪ್ರಕ್ರಿಯೆ ಅಗತ್ಯವಿರುತ್ತದೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!
ಇತರೆ ಟೆಲಿಕಾಂ ಕಂಪನಿಗಳಲ್ಲಿ eSIM ಪಡೆಯುವ ವಿಧಾನ :
  • ಜಿಯೋ : MyJio ಅಪ್ಲಿಕೇಶನ್ ಅಥವಾ ಹತ್ತಿರದ ಜಿಯೋ ಅಂಗಡಿಯಲ್ಲಿ ಇ-ಸಿಮ್‌ಗೆ ವಿನಂತಿಸಬಹುದು.
  • ಏರ್‌ಟೆಲ್/ವಿಐ: ಅಧಿಕೃತ ಅಪ್ಲಿಕೇಶನ್ ಮೂಲಕ ಅಥವಾ 121 ಗೆ ಕರೆ ಮಾಡುವ ಮೂಲಕ ಇ-ಸಿಮ್‌ ಸಕ್ರಿಯಗೊಳಿಸಬಹುದು.
  • SMS ಮೂಲಕವೂ ವಿನಂತಿಸಬಹುದು — eSIM_registered ಇಮೇಲ್ ವಿಳಾಸ ಟೈಪ್ ಮಾಡಿ 199 ಗೆ ಕಳುಹಿಸಬೇಕು.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಮುಂಬೈ : ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಒಂದು ಘಟನೆ ಮಹಿಳಾ ಸುರಕ್ಷತೆಯನ್ನು ಕುರಿತಂತೆ ಚರ್ಚೆಗೆ ಒಳಗಾಗಿದೆ. ವರದಿಗಳ ಪ್ರಕಾರ, ಬ್ಲಿಂಕಿಟ್ ಡೆಲಿವರಿ ಬಾಯ್ ತನ್ನ ಪಾರ್ಸೆಲ್ ವಿತರಣೆ ವೇಳೆ ಯುವತಿಯ (woman) ಖಾಸಗಿ ಅಂಗವನ್ನು ಅಸಭ್ಯವಾಗಿ ಮುಟ್ಟಿದ ದೃಶ್ಯಗಳು ಸೆರೆಯಾಗಿದೆ.

ಈ ಘಟನೆ ನಂತರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದಾಗ, ಜನರು ಮಹಿಳೆಯ ರಕ್ಷಣೆ ಮತ್ತು ಕಂಪನಿಗಳ ಹೊಣೆಗಾರಿಕೆ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
ವಿಡಿಯೋದಲ್ಲಿ ಏನಿದೆ? :

ವೈರಲ್ ವಿಡಿಯೋದಲ್ಲಿ ಹಳದಿ ಕೋಡ್ ಡ್ರೆಸ್ ಧರಿಸಿದ ಡೆಲಿವರಿ ಬಾಯ್ ಪಾರ್ಸೆಲ್ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ, ಇದ್ದಕ್ಕಿದ್ದಂತೆ ತನ್ನ ಕೈಯಿಂದ ಯುವತಿಯ (woman) ಎದೆಯನ್ನು ಮುಟ್ಟಿದ ದೃಶ್ಯ ಸೆರೆಬಂದಿದೆ. ಯುವತಿ (woman) ತಕ್ಷಣ ಅಸಹನೆ ತೋರಿಸಿದಳು. ಯುವತಿ Eternalxflames ಖಾತೆಯಲ್ಲಿ ಈ ಘಟನೆ ವಿಡಿಯೋ ಮತ್ತು ವಿವರಣೆ ಸೇರಿದಂತೆ ಪೋಸ್ಟ್ ಮಾಡಿದ್ದಾಳೆ.

“ನಾನು ಬ್ಲಿಂಕಿಟ್‌ನಲ್ಲಿ ಆರ್ಡರ್ ಮಾಡಿದಾಗ ಈ ಘಟನೆ ನಡೆದಿದೆ. ಡೆಲಿವರಿ ಬಾಯ್ ನನ್ನ ವಿಳಾಸ ಕೇಳಿದ ನಂತರ ನನ್ನ ಖಾಸಗಿ ಅಂಗವನ್ನು ಅಸಭ್ಯವಾಗಿ ಮುಟ್ಟಿದನು. ಇಂತಹ ಘಟನೆಗೆ ಅವಕಾಶ ನೀಡಬೇಡಿ. ಕಂಪನಿಯು ಕಠಿಣ ಕ್ರಮ ಕೈಗೊಳ್ಳಬೇಕು.” ಎಂದಿದ್ದಾರೆ.

https://twitter.com/i/status/1974115460972228905

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!
ಕಂಪನಿಯ ಪ್ರತಿಕ್ರಿಯೆ :

ಪ್ರಾರಂಭದಲ್ಲಿ ಬ್ಲಿಂಕಿಟ್ ಯುವತಿಯ (woman) ಕಮೆಂಟ್‌ಗಳಿಗೆ ಪ್ರತಿಕ್ರಿಯಿಸಲಿಲ್ಲ. ಆದರೆ ಘಟನೆ ವೈರಲ್ ಆದ ನಂತರ, ಕಂಪನಿಯು ಡೆಲಿವರಿ ಬಾಯ್ ಅನ್ನು ಕೆಲಸದಿಂದ ತೆಗೆದುಹಾಕಿದ್ದು, ಸಮಾಲೋಚನೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಮೆಸೇಜ್ ನೀಡಿದ್ದಾರೆ:

“ನಾವು ಈ ಘಟನೆಯನ್ನು ಗಮನಿಸಿದ್ದು ವಿಷಾದಿಸುತ್ತೇವೆ. ಸರಿಯಾದ ಕ್ರಮ ಕೈಗೊಂಡಿದ್ದೇವೆ.”

ಪೊಲೀಸರ ಸೂಚನೆ  :

ಮುಂಬೈ ಪೊಲೀಸರು ಯುವತಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, DM ನಲ್ಲಿ ಸಂಪರ್ಕ ವಿವರ ಹಂಚಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಪ್ರತಿಕ್ರಿಯೆ :

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬ್ಲಿಂಕಿಟ್ ಡೆಲಿವರಿ ಬಾಯ್ ವಿರುದ್ಧದ ವಿಡಿಯೋ ಮೇಲೆ ನೆಟ್ಟಿಗರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಯುವತಿಯ (woman) ಹೋರಾಟಕ್ಕೆ ಬೆಂಬಲ ನೀಡುತ್ತಾ, ಘಟನೆ ಉದ್ದೇಶಪೂರ್ವಕವಾಗಿತೇ ಎಂದು ಖಚಿತಪಡಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

“ಅವನು ಉದ್ದೇಶಪೂರ್ವಕವಾಗಿ ತನ್ನ ಕೈಯನ್ನು ದೇಹದ ಮೇಲ್ಭಾಗಕ್ಕೆ ತಂದು ಅನುಚಿತವಾಗಿ ಮುಟ್ಟಿದದ್ದನ್ನು ಸ್ಪಷ್ಟವಾಗಿ ಕಾಣಬಹುದು. ನೀವು ನಡುಗುತ್ತಿರುವುದು ಗಮನಾರ್ಹ. ನೀವು ಅದೃಷ್ಟವಂತರು, ಇಲ್ಲದಿದ್ದರೆ ಅಪರಾಧ ಗುರುತಿಸುವುದು ಕಷ್ಟವಾಗುತ್ತಿತ್ತು. ಸರಿಯಾದ ಕ್ರಮ ತೆಗೆದುಕೊಳ್ಳಿ.” ಎಂದು ಓರ್ವರು ಪ್ರತಿಕ್ರಿಯಿಸಿದ್ದಾರೆ.

“ಈ ವ್ಯಕ್ತಿಯ ವರ್ತನೆ ಉದ್ದೇಶಪೂರ್ವಕವಾಗಿದ್ದು, ಆಕಸ್ಮಿಕವಲ್ಲ. ಇದು ಅತ್ಯಂತ ಅನುಚಿತ ಮತ್ತು ವೈಯಕ್ತಿಕ ಸ್ಥಳ ಮತ್ತು ಸುರಕ್ಷತೆಯ ಉಲ್ಲಂಘನೆಯಾಗಿದೆ.” ಎಂದು ಮತ್ತೋಬ್ಬರು ಹೇಳಿದ್ದಾರೆ.

“ಇದು ಕ್ಲಿಯರ್ ಆಗಿದೆ. ಅವನು ಉದ್ದೇಶಪೂರ್ವಕವಾಗಿ ಹಾಗೆ ಮಾಡಿಲ್ಲ, ನೀವು ಅವನ ಬಲಗೈಯಲ್ಲಿ ಹಣವನ್ನು ಹಸ್ತಾಂತರಿಸಿದ್ದೀರಿ ಮತ್ತು ಆ ವ್ಯಕ್ತಿಯ ಎಡಗೈಯಲ್ಲಿ ಡೆಲಿವರಿ ಇತ್ತು. ನೀವು ಗಮನ ಸೆಳೆಯಲು ಬಯಸಿದ್ದೀರಿ.” ಎಂದಿದ್ದಾರೆ.

Assault : ಅತ್ತೆಯ ಮೇಲೆ ಸೊಸೆಯಿಂದ ಹಲ್ಲೆ ; ಮೊಮ್ಮಗ ಮಾಡಿದ ವಿಡಿಯೋ ವೈರಲ್.!
ಸಾರಾಂಶ :

ವೈರಲ್ ವಿಡಿಯೋ ಮತ್ತು X ನಲ್ಲಿ ನೆಟ್ಟಿಗರ ಪ್ರತಿಕ್ರಿಯೆಗಳು ಈ ಪ್ರಕರಣವನ್ನು ಸಾರ್ವಜನಿಕ ಚರ್ಚೆಗೆ ತರುವಂತಿವೆ. ಈ ಘಟನೆಯು ಮಹಿಳೆಯರ (woman) ಮೇಲಿನ ಸುರಕ್ಷತೆ, ಡೆಲಿವರಿ ಕಂಪನಿಗಳ ಹೊಣೆಗಾರಿಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜನರ ಅಭಿಪ್ರಾಯ ವೈವಿಧ್ಯತೆ ಕುರಿತು ಗಮನ ಸೆಳೆಯುತ್ತಿದೆ.


ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

sexual-assault

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ನ್ಯೂಯಾರ್ಕ್‌ನಲ್ಲಿ 36 ವರ್ಷದ ಮಹಿಳೆಯೊಬ್ಬಳ ಮೇಲೆ ನಡೆದ ಭೀಕರ ದಾಳಿ ಹಾಗೂ ಅತ್ಯಾಚಾರ (sexual-assault) ಪ್ರಕರಣ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ :

ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ನ್ಯೂಯಾರ್ಕ್‌ನ ನಾರ್ವುಡ್ ಪ್ರದೇಶದ ಪುಟ್ನಮ್ ಪ್ಲೇಸ್ ಬಳಿ ಇರುವ ವಸತಿ ಕಟ್ಟಡಕ್ಕೆ ಆರೋಪಿಯು ಪ್ರವೇಶಿಸಿದ್ದಾನೆ. ಕಟ್ಟಡದೊಳಗೆ ಮಹಿಳೆಯನ್ನು ಗುರಿಯಾಗಿಸಿಕೊಂಡು ಶಾರೀರಿಕ ದಾಳಿ ನಡೆಸಿ ನೆಲಕ್ಕೆ ತಳ್ಳಿದ ಬಳಿಕ ಆಕೆಯ ಮೇಲೆ ಅತ್ಯಾಚಾರ (sexual-assault) ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”

ಈ ವೇಳೆ ಮಹಿಳೆ (woman) ತನ್ನನ್ನು ಬಿಡುವಂತೆ ಮನವಿ ಮಾಡಿದ್ದು, ತನ್ನ ಮೇಲೆ ಅತ್ಯಾಚಾರ (sexual-assault) ಮಾಡದಂತೆ ಮನವಿ ಮಾಡಿದ್ದಾಳೆ. ಅಲ್ಲದೆ ಎಷ್ಟು ಹಣ ಬೇಕೆಂದು ಕೇಳಿಕೊಂಡಿದ್ದಾಳೆ. ಆದರೆ ದಾಳಿಕೋರನು ಅತ್ಯಾಚಾರ (sexual-assault) ಮಾಡಿ, ಆಕೆಯ ಪರ್ಸ್‌ನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಆ ಪರ್ಸ್‌ನಲ್ಲಿ 250 ಡಾಲರ್ ನಗದು, ಆಕೆಯ ಗುರುತಿನ ಚೀಟಿ ಹಾಗೂ ಕೀಲಿಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಬಂಧನ :

ಘಟನೆಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಕಟ್ಟಡದೊಳಗೆ ದಾಖಲಾಗಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿತು. ಆ ವಿಡಿಯೋದಲ್ಲಿ ಆರೋಪಿಯ (sexual-assault) ನ್ನು ಕುತ್ತಿಗೆಗೆ ಟವಲ್ ಸುತ್ತಿಕೊಂಡು, ಪ್ಯಾಂಟ್ ಎಳೆಯುತ್ತ ಓಡುತ್ತಿರುವ ದೃಶ್ಯಗಳು ದಾಖಲಾಗಿದ್ದವು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಮರುದಿನ ಮಧ್ಯಾಹ್ನ ಬ್ರಾಂಕ್ಸ್‌ನ ಮತ್ತೊಂದು ಕಟ್ಟಡದೊಳಗೆ ಅಡಗಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದರು. ಸ್ಥಳದಿಂದ ಸುಮಾರು ಎರಡು ಮೈಲು ದೂರದಲ್ಲಿ ಆತನನ್ನು ಪತ್ತೆ ಹಚ್ಚಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅವನನ್ನು ಗುರುತಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿವರ :

ಬಂಧಿತನನ್ನು ಕೆನ್ನೆತ್ ಸಿರಿಬೋ ಎಂದು ಗುರುತಿಸಲಾಗಿದೆ. ಅವನು ನಿರಾಶ್ರಿತನಾಗಿದ್ದು, ನ್ಯೂಜೆರ್ಸಿಯ ಯೂನಿಯನ್ ಬೀಚ್‌ನಲ್ಲಿ ತಂಗಿದ್ದಾನೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನಲ್ಲಿ ಇದುವರೆಗೂ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣ ದಾಖಲಾಗಿರಲಿಲ್ಲ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ದಾಳಿ, ದರೋಡೆ, ಕಳ್ಳತನ ಹಾಗೂ ಕ್ರಿಮಿನಲ್ ಪ್ರಕರಣಗಳು ದಾಖಲಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ಶೀಘ್ರದಲ್ಲೇ ಹಂಚಿಕೊಳ್ಳುವ ನಿರೀಕ್ಷೆಯಿದೆ.

ಅತ್ಯಾಚಾರ (sexual-assault) ಮಾಡಿ ಓಡಿಹೋದ ನಿರಾಶ್ರಿತ ವ್ಯಕ್ತಿಯ ವಿಡಿಯೋ :

https://twitter.com/i/status/1972508298118307948

Note : Sexual-assault is an act of sexual abuse in which one intentionally sexually touches another person without that person’s consent, or coerces or physically forces a person to engage in a sexual act against their will.