Home Blog Page 30

Digital trend : ಮದುವೆಯಲ್ಲಿ ಶರ್ಟ್ ಮೇಲೆ ಕ್ಯುಆರ್ ಕೋಡ್ ಧರಿಸಿ ಉಡುಗೊರೆ ವಸೂಲಿ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ತಿರುವನಂತಪುರಂ : ಭಾರತದಲ್ಲಿ ಮದುವೆ ಎಂದರೆ ಸಂಪ್ರದಾಯ, ಸಂಸ್ಕೃತಿ ಮತ್ತು ವೈಭವದ ಸಂಕಲನ. ಮಂಗಳ ಸಪ್ತಪದಿ, ಶಾಸ್ತ್ರಪೂರ್ವಕ ವಿಧಿಗಳು, ಅತಿಥಿಗಳ ಹರ್ಷ ಎಲ್ಲವೂ ಅದ್ಭುತ ಅನುಭವ. ಈ ಆಚರಣೆಯ ಒಂದು ಭಾಗವಾಗಿ ಅತಿಥಿಗಳು ವಧು-ವರರಿಗೆ ಉಡುಗೊರೆ ನೀಡುವುದು ಸಹ ಒಂದು ಸಂಪ್ರದಾಯವಾಗಿದೆ.

ಕೆಲವರು ಬೆಲೆಬಾಳುವ ಉಡುಗೊರೆ ಕೊಡುತ್ತಾರೆ, ಹಲವರು ಲಕೋಟೆ ಮೂಲಕ ಹಣ ನೀಡುತ್ತಾರೆ. ಆದರೆ, ಕೇರಳದಲ್ಲಿ ನಡೆದ ಮದುವೆಯೊಂದರಲ್ಲಿ ಈ ಉಡುಗೊರೆ ಸಂಪ್ರದಾಯ ಈಗ ಸಂಪೂರ್ಣವಾಗಿ “ಡಿಜಿಟಲ್ (Digital) ರೂಪ ಪಡೆದಿದೆ.

ವಧುವಿನ ತಂದೆಯೊಬ್ಬರು ತಮ್ಮ ಶರ್ಟ್ ಮೇಲೆ ಪೇಟಿಎಂ (Paytm) ಕ್ಯುಆರ್ ಕೋಡ್ ಬ್ಯಾಡ್ಜ್ ಅಂಟಿಸಿಕೊಂಡು ಬಂದಿದ್ದು, ಅತಿಥಿಗಳು ಆನ್‌ಲೈನ್ ಮೂಲಕ ನಗದು ರೂಪದಲ್ಲಿ ಉಡುಗೊರೆ ಕಳುಹಿಸಲು ಆಹ್ವಾನಿಸಿದ್ದಾರೆ. ಈ ವಿಶಿಷ್ಟ ಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!
ಡಿಜಿಟಲ್ (Digital) ಪಾವತಿ ಮತ್ತು ಪರಿಸರ ಸ್ನೇಹಿ ಆಯ್ಕೆ :

ಈ ವಿಡಿಯೋದಲ್ಲಿ ಮದುವೆಯ ವೈಭವದ ಮಧ್ಯೆ, ವಧುವಿನ ತಂದೆ ನಗುಮುಖದಿಂದ ಕ್ಯುಆರ್ ಕೋಡ್ ಧರಿಸಿರುವುದು ಕಾಣಿಸುತ್ತದೆ. ಅತಿಥಿಗಳು ಲಕೋಟೆ ನೀಡುವ ಬದಲು ಮೊಬೈಲ್ ಫೋನ್‌ನಿಂದ ಸ್ಕ್ಯಾನ್ ಮಾಡಿ ಹಣ ವರ್ಗಾಯಿಸುತ್ತಾರೆ. ಇದು ಕೇವಲ ಸ್ಮಾರ್ಟ್ ಕಲ್ಪನೆಯಷ್ಟೇ ಅಲ್ಲ, ಕಾಗದದ ಬಳಕೆ ಕಡಿಮೆ ಮಾಡುವ ಪರಿಸರ ಸ್ನೇಹಿ ಕ್ರಮವೂ ಹೌದು.

ನೆಟ್ಟಿಗರು ಈ ಹೊಸ ಆಲೋಚನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ (Digital) ಇಂಡಿಯಾದ ನಿಜವಾದ ರಾಯಭಾರಿ” ಎಂದು ಹಲವರು ಕರೆದರೆ, ಕೆಲವರು ಇದನ್ನು ನವಯುಗದ ಪ್ರಯೋಗಾತ್ಮಕ ಪ್ರಯತ್ನವೆಂದು ಶ್ಲಾಘಿಸಿದ್ದಾರೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!
ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಮಳೆ :

ವಿಡಿಯೋ ವೈರಲ್ ಆದ ನಂತರ ಅನೇಕ ಹಾಸ್ಯಾಸ್ಪದ ಮತ್ತು ವಿಶ್ಲೇಷಣಾತ್ಮಕ ಪ್ರತಿಕ್ರಿಯೆಗಳು ಬಂದಿವೆ.

  • ಒಬ್ಬ ಬಳಕೆದಾರ “ಇನ್ನು 100 ರೂಪಾಯಿ ಕೊಡೋಕೆ ಮುಜುಗರ!” ಎಂದು ಕಾಮೆಂಟ್ ಮಾಡಿದರೆ,
  • ಮತ್ತೊಬ್ಬ “ಸ್ಕ್ಯಾನ್ ಮಾಡಿ ಊಟ ಮಾಡಿ!” ಎಂದು ತಮಾಷೆ ಮಾಡಿದರು.
  • ಕೆಲವರು ಈ ಕ್ರಮವನ್ನು ಮೋಜಿನ ದೃಷ್ಟಿಯಿಂದ ತೆಗೆದುಕೊಂಡರೆ, ಇತರರು “ಮದುವೆ ಅಲ್ಲ, ವ್ಯವಹಾರ” ಎಂದು ಟೀಕಿಸಿದರು.
  • ಕೆಲವರು ಇದನ್ನು ಅತಿರೇಕವೆಂದು ಕರೆದರೆ, ಕೆಲವರು “ಇದು ಕಾಲದ ಬದಲಾವಣೆ, ಡಿಜಿಟಲ್ (Digital) ಯುಗದ ನಿಜವಾದ ಚಿತ್ರ” ಎಂದಿದ್ದಾರೆ.
School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!
ಡಿಜಿಟಲ್ ಇಂಡಿಯಾದ ಹೊಸ ಮುಖ :

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ (Digital) ಪಾವತಿಗಳ ಬಳಕೆ ದ್ರುತಗತಿಯಲ್ಲಿದೆ. ಕಾಫಿ ಶಾಪ್‌ನಿಂದ ಮಾರುಕಟ್ಟೆವರೆಗೂ, ನಗದಿನ ಬದಲು ಸ್ಕ್ಯಾನ್ ಪೇ ಪದ್ದತಿ ಸಾಮಾನ್ಯವಾಗಿದೆ. ಈಗ ಮದುವೆಗಳಲ್ಲೂ ಈ ಟ್ರೆಂಡ್ ಕಾಣಿಸುತ್ತಿರುವುದು ಭಾರತದ ಪಾವತಿ ವ್ಯವಸ್ಥೆ ಎಷ್ಟು ವೇಗವಾಗಿ ಬದಲಾಗುತ್ತಿದೆ ಎಂಬುದಕ್ಕೆ ಸಾಕ್ಷಿ.

ಈ ಘಟನೆ “ಡಿಜಿಟಲ್ ಇಂಡಿಯಾ (Digital India)” ಅಭಿಯಾನದ ನಿಜವಾದ ಸ್ಪೂರ್ತಿಯೆಂದು ಹೇಳಬಹುದು. ಮುಂದಿನ ದಿನಗಳಲ್ಲಿ ಇಂತಹ ನಗದು ರಹಿತ ಉಡುಗೊರೆಗಳ ಟ್ರೆಂಡ್ ಇನ್ನಷ್ಟು ಜನಪ್ರಿಯವಾಗುವ ಸಾಧ್ಯತೆಯಿದೆ.

ವಿಡಿಯೋ :


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ

https://twitter.com/i/status/1982712167918182539

School ಗೆ ಹೋಗಲ್ಲ ಎಂದ ಬಾಲಕನ ಹಠ ; ಮಂಚದ ಸಹಿತ ಶಾಲೆಗೆ ಕರೆತಂದ ಮನೆಯವರು ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ಒಬ್ಬ ಬಾಲಕನ ಮುದ್ದಾದ ಹಾಗೂ ಹಾಸ್ಯಾಸ್ಪದ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಶಾಲೆ (School) ಗೆ ಹೋಗುವುದನ್ನು ನಿರಾಕರಿಸಿದ ಬಾಲಕನನ್ನು, ಮನೆಯವರು ಆತ ಅಂಟಿಕೊಂಡಿದ್ದ ಮಂಚದ ಸಹಿತ ಶಾಲೆಗೆ ಕರೆದುಕೊಂಡು ಬಂದಿದ್ದಾರೆ.

ಈ ದೃಶ್ಯ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ವಿಡಿಯೋ ನೋಡಿದ ಸಾವಿರಾರು ಜನರನ್ನು ನಗಿಸುತ್ತಿದೆ ಮತ್ತು ಅನೇಕರಲ್ಲಿ ಬಾಲ್ಯದ ನೆನಪುಗಳನ್ನು ಜೀವಂತಗೊಳಿಸಿದೆ.

ಹೆಚ್ಚುತ್ತಿರುವ Heart-Attack : ಮನೆಯಲ್ಲಿಯೇ ಆರಂಭಿಕ ಹೃದಯಾಘಾತವನ್ನು ಹೀಗೆ ಗುರುತಿಸಿ.!

ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು Ritesh Kumar Todabhim ಎಂಬವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಬಾಲಕನೊಬ್ಬ ಮಂಚದ ಕಾಲಿಗೆ ಬಿಗಿಯಾಗಿ ಹಿಡಿದುಕೊಂಡು “ಶಾಲೆಗೆ (School) ಹೋಗಲ್ಲ” ಎಂದು ಅಳುತ್ತಿದ್ದಾನೆ.

ಆತ ಅಷ್ಟು ಬಿಗಿಯಾಗಿ ಹಿಡಿದಿದ್ದರಿಂದ ಮನೆಯವರು ಮಂಚದ ಸಹಿತ ಆತನನ್ನು ಎತ್ತಿಕೊಂಡು ಶಾಲೆಗೆ ಕರೆದುಕೊಂಡು ಹೋಗುತ್ತಾರೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಶಾಲೆ (School) ಯ ಆವರಣದಲ್ಲಿ ಬಾಲಕನ ಅಳುವು ಮುಂದುವರಿಯುತ್ತಿದ್ದರೆ, ಇತರ ಮಕ್ಕಳು ನಗುತ್ತಾ ಅದನ್ನು ನೋಡುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಅಲ್ಲಿದ್ದವರು ಬಾಲಕನ ಕೈಯನ್ನು ಮಂಚದಿಂದ ಬಿಡಿಸಲು ಪ್ರಯತ್ನಿಸಿದರೂ, ಆತ ತನ್ನ ಹಿಡಿತವನ್ನು ಬಿಡದೆ ಅಳುತ್ತಾ “ಹೋಗಲ್ಲ” ಎಂದು ಹಠ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರಿಗೆ ತಲುಪಿದ್ದು, ನೆಟ್ಟಿಗರು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

Water : ಬೊಜ್ಜು ಕರಗಿಸಲು ಇಲ್ಲದೇ ಪರಿಹಾರ ; ಆರೋಗ್ಯ ಸಚಿವಾಲಯದ ಪ್ರಮುಖ ಸಲಹೆ.!
  • “ಇದನ್ನು ನೋಡಿ ನನ್ನ ಬಾಲ್ಯದ ದಿನಗಳು ನೆನಪಾಯ್ತು,” ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.
  • ಇನ್ನೂ ಕೆಲವರು “ಬಾಲಕ ಯಾಕೆ ಶಾಲೆ (School) ಗೆ ಹೋಗಲು ಇಷ್ಟಪಡುತ್ತಿಲ್ಲ ಎಂದು ಕೇಳಬೇಕು, ಶಾಲೆಯಲ್ಲೇ ಏನಾದರೂ ಅಸಹಜ ಘಟನೆ ನಡೆದಿರಬಹುದೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
  • ಅನೇಕರು “ಇಂದಿನ ಪೋಷಕರು ಮಕ್ಕಳಿಗೆ ಅತಿಯಾದ ಮಮತೆ ತೋರಿಸುತ್ತಿದ್ದಾರೆ, ಆದರೆ ಹಳೆಯ ದಿನಗಳಲ್ಲಿ ಪೋಷಕರು ಕಠಿಣ ಶಿಸ್ತಿನಿಂದ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದರು” ಎಂದು ಹೇಳಿಕೊಂಡಿದ್ದಾರೆ.

ಪೋಷಕರು ಮತ್ತು ಶಿಕ್ಷಕರ ನಡುವಿನ ಸಂಬಂಧದ ಕುರಿತಂತೆ ಹಲವರು ಚರ್ಚೆ ಆರಂಭಿಸಿದ್ದಾರೆ. ಹಳ್ಳಿಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವ ಸಮಯದಲ್ಲಿ ಹಠ ಹಿಡಿಯುವಂತಹ ಘಟನೆಗಳು ಸಾಮಾನ್ಯವಾಗಿದ್ದವು.

ಆ ದಿನಗಳಲ್ಲಿ ಶಾಲೆಗೆ ಹೋಗಲು ಆಸಕ್ತಿ ತೋರದ ಮಕ್ಕಳು ಹೊಟ್ಟೆನೋವು, ತಲೆನೋವು, ಅಥವಾ ಬೇರೆ ನೆಪ ಹೇಳಿ ಶಾಲೆ (School) ಯಿಂದ ತಪ್ಪಿಸಿಕೊಳ್ಳುತ್ತಿದ್ದರೆ, ಪೋಷಕರು ಬೆತ್ತದ ಸಹಾಯದಿಂದ ಅವರಿಗೆ ಪಾಠ ಕಲಿಸುತ್ತಿದ್ದರು.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ಈಗ ವೈರಲ್ ಆಗಿರುವ ಈ ವಿಡಿಯೋ ಕೇವಲ ಹಾಸ್ಯಾಸ್ಪದ ಘಟನೆಯಷ್ಟೇ ಅಲ್ಲ, ಇದು ಇಂದಿನ ಪೋಷಕ-ಮಕ್ಕಳ ಸಂಬಂಧದ ಪ್ರಾಮಾಣಿಕ ಚಿತ್ರಣವಾಗಿದೆ. ಬಾಲ್ಯದ ಮುದ್ದಾದ ಹಠ ಮತ್ತು ಪೋಷಕರ ಸಹನೆ ಎಂಬ ಮಿಶ್ರಣವು ಈ ವಿಡಿಯೋವನ್ನು ಇಂಟರ್ನೆಟ್‌ನ ಅಚ್ಚುಮೆಚ್ಚಿನ ವಿಷಯವನ್ನಾಗಿ ಮಾಡಿದೆ.

ನೀವು ಈ ವಿಡಿಯೋ ನೋಡಿ ನಕ್ಕಿದ್ದೀರಾ ಅಥವಾ ನಿಮ್ಮ ಬಾಲ್ಯದ ನೆನಪುಗಳತ್ತ ಸೆಳೆದಿದೆಯೇ? ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ಹಂಚಿಕೊಳ್ಳಿ.

ಇಲ್ಲಿದೆ ನೋಡಿ ವಿಡಿಯೋ :


Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!

Mother

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ನಡೆದಿರುವ ಒಂದು ಹೃದಯವಿದ್ರಾವಕ ಘಟನೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಬ್ರಹ್ಮಣ್ಯಪುರ ಸರ್ಕಲ್‌ ಬಳಿ ವಾಸಿಸುತ್ತಿದ್ದ 35 ವರ್ಷದ ತಾಯಿ (Mother) ನೇತ್ರಾವತಿ ಕೊ*ಲೆಯಾಗಿದ್ದಾರೆ. ಮನೆಯೊಳಗೆ ಉಂಟಾದ ವಿವಾದವೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಮೃತ ನೇತ್ರಾವತಿ ತಮ್ಮ ಅಪ್ರಾಪ್ತ ಮಗಳೊಂದಿಗೆ ವಾಸಿಸುತ್ತಿದ್ದರು. ಅವರ ಪತಿ ಹಲವು ವರ್ಷಗಳಿಂದ ಬೇರೆ ಇದ್ದ ಕಾರಣ, ಮಗಳು ಮತ್ತು ತಾಯಿ (Mother) ಇಬ್ಬರೂ ಪರಸ್ಪರರ ಆರೈಕೆಯಲ್ಲಿ ಜೀವನ ಸಾಗಿಸುತ್ತಿದ್ದರು.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಆದರೆ ಇತ್ತೀಚಿನ ದಿನಗಳಲ್ಲಿ ಮಗಳ ವರ್ತನೆಗೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ತಾಯಿ (Mother) ಮತ್ತು ಮಗಳ ನಡುವೆ ಅಸಮ್ಮತಿ ಉಂಟಾಗಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ನೇತ್ರಾವತಿ ದಾರಿ ತಪ್ಪುತ್ತಿದ್ದ ತಮ್ಮ ಮಗಳನ್ನು ಸರಿಯಾದ ದಾರಿಯಲ್ಲಿ ನಡೆಸಲು ಹಲವಾರು ಬಾರಿ ತಿಳಿ ಹೇಳಿದ್ದರು.

ಘಟನೆಯ ದಿನವಾದ ಅಕ್ಟೋಬರ್‌ 25ರ ರಾತ್ರಿ, ಮನೆಯಲ್ಲಿ ಸಣ್ಣ ವಾಗ್ವಾದ ಉಂಟಾದ ನಂತರ ನೇತ್ರಾವತಿ ಸಾವನ್ನಪ್ಪಿದ್ದರು. ಫೋನ್‌ ಕರೆಗೆ ತಾಯಿ (Mother) ಮತ್ತು ಪುತ್ರಿ ಪ್ರತಿಕ್ರಿಯಿಸದೆ ಇದ್ದ ಹಿನ್ನಲೆಯಲ್ಲಿ ಮೃತರ ಅಕ್ಕ ಮನೆಗೆ ಭೇಟಿ ನೀಡಲು ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿಯಿತು. ಮಾಹಿತಿ ಸಿಕ್ಕ ಕೂಡಲೇ ಬ್ರಹ್ಮಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಪ್ರಾರಂಭಿಸಿದರು.

ನೇತ್ರಾವತಿ ಅಂತ್ಯಸಂಸ್ಕಾರಕ್ಕೂ ಪುತ್ರಿಯ ಸುಳಿಯಲಿಲ್ಲ. ಹೀಗಾಗಿ ನೇತ್ರಾವತಿ ಅಕ್ಕ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅಷ್ಟೆ ಅಲ್ಲರೆ ತಂಗಿ ನೇತ್ರಾವತಿ ಕೊಲೆ ಹಿಂದೆ ಆಕೆಯ ಪುತ್ರಿ ಮೇಲೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ತಾಯಿ (Mother) ಹತ್ಯೆಯ ಹಿನ್ನಲೆ :

ಕೊ*ಲೆಯಾದ ನೇತ್ರಾವತಿಯ ಅಪ್ರಾಪ್ತ ಪುತ್ರಿ, ಓರ್ವ ಯುವಕನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ ಪದೇ ಪದೇ ಪ್ರಿಯಕರನ್ನು ಪುತ್ರಿ ಮನೆಗೆ ಕರೆದುಕೊಂಡು ಬರುತ್ತಿದ್ದಳು. ಶನಿವಾರ (ಅ.25) ರಾತ್ರಿ ಪ್ರಿಯಕರ ಜೊತೆಗೆ ನೇತ್ರಾವತಿ ಪುತ್ರಿ ಮನೆಗೆ ಬಂದಿದ್ದಳು.

ಆದರೆ ಶನಿವಾರ ದಿನ ರಾತ್ರಿ ತಾಯಿ ಮಲಗಿದ್ದ ವೇಳೆ ಪುತ್ರಿ ತನ್ನ ಪ್ರಿಯಕರ ಜೊತೆಗೆ ಮೂವರು ಸ್ನೇಹಿತರು ಮನೆಗೆ ಕರೆ ತಂದಿದ್ದಳು. ಮಲಗಿದ್ದ ತಾಯಿ (Mother) ಗೆ ಎಚ್ಚರಗೊಂಡಾಗ ಮಗಳ ಜೊತೆ ನಾಲ್ವರು ಸ್ನೇಹಿತರು ಒಂದೇ ಕೋಣೆಯಲ್ಲಿರುವುದು ಗೊತ್ತಾಗಿದೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಈ ಹಿನ್ನಲೆಯಲ್ಲಿ ಮಗಳನ್ನು ಬೈದು ಜಗಳವಾಡಿ, ತಕ್ಷಣವೇ ನಾಲ್ವರನ್ನು ಮನೆಯಿಂದ ಹೊರಗೆ ಹೋಗುವಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಹೋಗದಿದ್ದರೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ತನ್ನ ತಾಯಿ ರಾತ್ರಿ ಪಾರ್ಟಿ (Party) ಗೆ ಅಡ್ಡಿ ಮಾಡಿದಳು ಎಂದು ಪುತ್ರಿ ಕೋಪಗೊಂಡಿದ್ದಾಳೆ. ಆಗ ಪುತ್ರಿಯ ಪ್ರಿಯಕರ ಹಾಗು ಸ್ನೇಹಿತರು ಆಕ್ರೋಶಗೊಂಡಿದ್ದಾರೆ. ಪರಿಣಾಮ ಪುತ್ರಿ ಸೇರಿ ಎಲ್ಲರೂ ತಾಯಿ ನೇತ್ರಾವತಿ ಬಾಯಿಯನ್ನು ಬಲವಂತವಾಗಿ ಮುಚ್ಚಿದ್ದಾರೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ನಂತರ ಟವಲ್ ಮೂಲಕ ನೇತ್ರಾವತಿಯ ಕುತ್ತಿಗೆಯನ್ನು ಬಿಗಿ ಮಾಡಿ ಕೊ*ಲೆ (Mu*der) ಮಾಡಿದ್ದಾರೆ. ಬಳಿಕ ನೇತ್ರಾವತಿ ಕತ್ತಿಗೆ ಸೀರೆ ಬಿಗಿದು ಫ್ಯಾನ್‌ಗೆ ಕಟ್ಟಿ ಆತ್ಮಹ*ತ್ಯೆ ಎಂದು ಬಿಂಬಿಸಿದ್ದಾರೆ. ಇಷ್ಟೇಲ್ಲ ಬಳಿಕ ನೇತ್ರಾವತಿ ಪುತ್ರಿ ಸೇರಿದಂತೆ ನಾಲ್ವರು ಎಸ್ಕೇಪ್ ಆಗಿದ್ದಾರೆ.

ಇಲ್ಲಿ ಕೊಲೆ ಮಾಡಿದ ಎಲ್ಲರೂ ಅಪ್ರಾಪ್ತರೇ (Minors) ಅನ್ನುವುದು ಗಮನಾರ್ಹ ಸಂಗತಿ. ನೇತ್ರಾವತಿಯ ಅಪ್ರಾಪ್ತ ಮಗಳು ಮತ್ತು ಆಕೆಯ ಕೆಲವು ಸ್ನೇಹಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಇಲಾಖೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಘಟನೆಯ ನಿಖರ ಕಾರಣ ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ. ತನಿಖೆಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಹಿರಂಗಗೊಳ್ಳಲಿದೆ.

Mother : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯ ಹತ್ಯೆ ಮಾಡಿದ ಅಪ್ರಾಪ್ತ ಮಗಳು.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ನಡೆದಿರುವ ಒಂದು ಹೃದಯವಿದ್ರಾವಕ ಘಟನೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸುಬ್ರಹ್ಮಣ್ಯಪುರ ಸರ್ಕಲ್‌ ಬಳಿ ವಾಸಿಸುತ್ತಿದ್ದ 35 ವರ್ಷದ ತಾಯಿ (Mother) ನೇತ್ರಾವತಿ ಕೊ*ಲೆಯಾಗಿದ್ದಾರೆ. ಮನೆಯೊಳಗೆ ಉಂಟಾದ ವಿವಾದವೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಮೃತ ನೇತ್ರಾವತಿ ತಮ್ಮ ಅಪ್ರಾಪ್ತ ಮಗಳೊಂದಿಗೆ ವಾಸಿಸುತ್ತಿದ್ದರು. ಅವರ ಪತಿ ಹಲವು ವರ್ಷಗಳಿಂದ ಬೇರೆ ಇದ್ದ ಕಾರಣ, ಮಗಳು ಮತ್ತು ತಾಯಿ (Mother) ಇಬ್ಬರೂ ಪರಸ್ಪರರ ಆರೈಕೆಯಲ್ಲಿ ಜೀವನ ಸಾಗಿಸುತ್ತಿದ್ದರು.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಆದರೆ ಇತ್ತೀಚಿನ ದಿನಗಳಲ್ಲಿ ಮಗಳ ವರ್ತನೆಗೆ ಸಂಬಂಧಿಸಿದ ಕೆಲವು ವಿಚಾರಗಳಲ್ಲಿ ತಾಯಿ (Mother) ಮತ್ತು ಮಗಳ ನಡುವೆ ಅಸಮ್ಮತಿ ಉಂಟಾಗಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ನೇತ್ರಾವತಿ ದಾರಿ ತಪ್ಪುತ್ತಿದ್ದ ತಮ್ಮ ಮಗಳನ್ನು ಸರಿಯಾದ ದಾರಿಯಲ್ಲಿ ನಡೆಸಲು ಹಲವಾರು ಬಾರಿ ತಿಳಿ ಹೇಳಿದ್ದರು.

ಘಟನೆಯ ದಿನವಾದ ಅಕ್ಟೋಬರ್‌ 25ರ ರಾತ್ರಿ, ಮನೆಯಲ್ಲಿ ಸಣ್ಣ ವಾಗ್ವಾದ ಉಂಟಾದ ನಂತರ ನೇತ್ರಾವತಿ ಸಾವನ್ನಪ್ಪಿದ್ದರು. ಫೋನ್‌ ಕರೆಗೆ ತಾಯಿ (Mother) ಮತ್ತು ಪುತ್ರಿ ಪ್ರತಿಕ್ರಿಯಿಸದೆ ಇದ್ದ ಹಿನ್ನಲೆಯಲ್ಲಿ ಮೃತರ ಅಕ್ಕ ಮನೆಗೆ ಭೇಟಿ ನೀಡಲು ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿಯಿತು. ಮಾಹಿತಿ ಸಿಕ್ಕ ಕೂಡಲೇ ಬ್ರಹ್ಮಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಪ್ರಾರಂಭಿಸಿದರು.

ನೇತ್ರಾವತಿ ಅಂತ್ಯಸಂಸ್ಕಾರಕ್ಕೂ ಪುತ್ರಿಯ ಸುಳಿಯಲಿಲ್ಲ. ಹೀಗಾಗಿ ನೇತ್ರಾವತಿ ಅಕ್ಕ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅಷ್ಟೆ ಅಲ್ಲರೆ ತಂಗಿ ನೇತ್ರಾವತಿ ಕೊಲೆ ಹಿಂದೆ ಆಕೆಯ ಪುತ್ರಿ ಮೇಲೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ತಾಯಿ (Mother) ಹತ್ಯೆಯ ಹಿನ್ನಲೆ :

ಕೊ*ಲೆಯಾದ ನೇತ್ರಾವತಿಯ ಅಪ್ರಾಪ್ತ ಪುತ್ರಿ, ಓರ್ವ ಯುವಕನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ ಪದೇ ಪದೇ ಪ್ರಿಯಕರನ್ನು ಪುತ್ರಿ ಮನೆಗೆ ಕರೆದುಕೊಂಡು ಬರುತ್ತಿದ್ದಳು. ಶನಿವಾರ (ಅ.25) ರಾತ್ರಿ ಪ್ರಿಯಕರ ಜೊತೆಗೆ ನೇತ್ರಾವತಿ ಪುತ್ರಿ ಮನೆಗೆ ಬಂದಿದ್ದಳು.

ಆದರೆ ಶನಿವಾರ ದಿನ ರಾತ್ರಿ ತಾಯಿ ಮಲಗಿದ್ದ ವೇಳೆ ಪುತ್ರಿ ತನ್ನ ಪ್ರಿಯಕರ ಜೊತೆಗೆ ಮೂವರು ಸ್ನೇಹಿತರು ಮನೆಗೆ ಕರೆ ತಂದಿದ್ದಳು. ಮಲಗಿದ್ದ ತಾಯಿ (Mother) ಗೆ ಎಚ್ಚರಗೊಂಡಾಗ ಮಗಳ ಜೊತೆ ನಾಲ್ವರು ಸ್ನೇಹಿತರು ಒಂದೇ ಕೋಣೆಯಲ್ಲಿರುವುದು ಗೊತ್ತಾಗಿದೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಈ ಹಿನ್ನಲೆಯಲ್ಲಿ ಮಗಳನ್ನು ಬೈದು ಜಗಳವಾಡಿ, ತಕ್ಷಣವೇ ನಾಲ್ವರನ್ನು ಮನೆಯಿಂದ ಹೊರಗೆ ಹೋಗುವಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಹೋಗದಿದ್ದರೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ತನ್ನ ತಾಯಿ ರಾತ್ರಿ ಪಾರ್ಟಿ (Party) ಗೆ ಅಡ್ಡಿ ಮಾಡಿದಳು ಎಂದು ಪುತ್ರಿ ಕೋಪಗೊಂಡಿದ್ದಾಳೆ. ಆಗ ಪುತ್ರಿಯ ಪ್ರಿಯಕರ ಹಾಗು ಸ್ನೇಹಿತರು ಆಕ್ರೋಶಗೊಂಡಿದ್ದಾರೆ. ಪರಿಣಾಮ ಪುತ್ರಿ ಸೇರಿ ಎಲ್ಲರೂ ತಾಯಿ ನೇತ್ರಾವತಿ ಬಾಯಿಯನ್ನು ಬಲವಂತವಾಗಿ ಮುಚ್ಚಿದ್ದಾರೆ.

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

ನಂತರ ಟವಲ್ ಮೂಲಕ ನೇತ್ರಾವತಿಯ ಕುತ್ತಿಗೆಯನ್ನು ಬಿಗಿ ಮಾಡಿ ಕೊ*ಲೆ (Mu*der) ಮಾಡಿದ್ದಾರೆ. ಬಳಿಕ ನೇತ್ರಾವತಿ ಕತ್ತಿಗೆ ಸೀರೆ ಬಿಗಿದು ಫ್ಯಾನ್‌ಗೆ ಕಟ್ಟಿ ಆತ್ಮಹ*ತ್ಯೆ ಎಂದು ಬಿಂಬಿಸಿದ್ದಾರೆ. ಇಷ್ಟೇಲ್ಲ ಬಳಿಕ ನೇತ್ರಾವತಿ ಪುತ್ರಿ ಸೇರಿದಂತೆ ನಾಲ್ವರು ಎಸ್ಕೇಪ್ ಆಗಿದ್ದಾರೆ.

ಇಲ್ಲಿ ಕೊಲೆ ಮಾಡಿದ ಎಲ್ಲರೂ ಅಪ್ರಾಪ್ತರೇ (Minors) ಅನ್ನುವುದು ಗಮನಾರ್ಹ ಸಂಗತಿ. ನೇತ್ರಾವತಿಯ ಅಪ್ರಾಪ್ತ ಮಗಳು ಮತ್ತು ಆಕೆಯ ಕೆಲವು ಸ್ನೇಹಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಇಲಾಖೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಘಟನೆಯ ನಿಖರ ಕಾರಣ ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ. ತನಿಖೆಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಹಿರಂಗಗೊಳ್ಳಲಿದೆ.


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ

https://twitter.com/i/status/1982712167918182539

Rules ಉಲ್ಲಂಘನೆ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿ, ತಾವೇ ನಿಯಮ ಮುರಿದ ಟ್ರಾಫಿಕ್ ಪೊಲೀಸ್ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಥಾಣೆ (ಮಹಾರಾಷ್ಟ್ರ) : ಸಂಚಾರ ನಿಯಮ (Rules) ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸುವುದು ಪೊಲೀಸ್ ಇಲಾಖೆಯ ನಿತ್ಯದ ಕೆಲಸ. ಆದರೆ ಈ ಬಾರಿ ಅದೇ ಟ್ರಾಫಿಕ್ ಪೊಲೀಸರ ವರ್ತನೆ ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.

ಸಂಚಾರ ನಿಯಮ (Traffic Rules) ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗೆ ದಂಡ ವಿಧಿಸಿದ ಕೆಲವೇ ಗಂಟೆಗಳ ಬಳಿಕ, ಅದೇ ಪೊಲೀಸರು ನಿಯಮ ಉಲ್ಲಂಘಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Marriage : ಮಹಿಳೆಗೆ ಬೇರೆ ಗಂಡಸಿನೊಂದಿಗೆ ನಂಟು ಇದೆಯೇ? ಈ ನಡವಳಿಕೆಗಳಿಂದಲೇ ತಿಳಿದುಕೊಳ್ಳಬಹುದು.!

ಘಟನೆ ಥಾಣೆ ನಗರದಲ್ಲಿನ ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನು ಟ್ರಾಫಿಕ್ ಪೊಲೀಸರ ಸಂಚಾರ ನಿಯಮ (Rules) ಉಲ್ಲಂಘನೆಯನ್ನು ಗಮನಿಸಿ ಪ್ರಶ್ನೆ ಮಾಡಿದ ವಿಡಿಯೋ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ. ಯುವಕನ ಧೈರ್ಯಶಾಲಿ ನಡೆಗೆ ಹಲವರು ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ.

ವಿದ್ಯಾರ್ಥಿಗೆ ದಂಡ ವಿಧಿಸಿದ ಪೊಲೀಸರೇ ನಿಯಮ ಉಲ್ಲಂಘನೆ :

ಘಟನೆಯ ಪ್ರಕಾರ, ವಿದ್ಯಾರ್ಥಿಯೊಬ್ಬನಿಗೆ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದಕ್ಕಾಗಿ ಟ್ರಾಫಿಕ್ ಪೊಲೀಸರೊಬ್ಬರು ರೂ. 2000 ದಂಡ ವಿಧಿಸಿದ್ದರು. ಕೆಲವೇ ಗಂಟೆಗಳ ಬಳಿಕ, ಅದೇ ಪೊಲೀಸರು ಹೆಲ್ಮೆಟ್ ಧರಿಸದೇ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿರುವುದು ಯುವಕನ ಕಣ್ಣಿಗೆ ಬಿತ್ತು. ಯುವಕ ತಕ್ಷಣವೇ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಪ್ರಶ್ನಿಸಿದನು.

ಅಪ್ಪಿತಪ್ಪಿಯೂ ಈ ಜನರು Papaya ತಿನ್ನಲೇ ಬೇಡಿ ; ತಿಂದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ.!

ವಿಡಿಯೋ ದೃಶ್ಯದಲ್ಲಿ ವಿದ್ಯಾರ್ಥಿ, “ನೀವು ನಂಬರ್ ಪ್ಲೇಟ್ ಸರಿಯಾಗಿ ಇರಿಸಿಲ್ಲ, ಹೆಲ್ಮೆಟ್ ಧರಿಸಿಲ್ಲ. ಹಾಗಾದರೆ ನನಗೆ ಹೇಗೆ ದಂಡ ವಿಧಿಸಿದ್ದೀರಿ?” ಎಂದು ಪ್ರಶ್ನಿಸುತ್ತಾನೆ. ಇದಕ್ಕೆ ಪ್ರತಿಯಾಗಿ ಟ್ರಾಫಿಕ್ ಪೊಲೀಸರು, “ಈ ವಾಹನ ನಮ್ಮದೇ ಅಲ್ಲ, ಮುಟ್ಟುಗೋಲು ಹಾಕಿಕೊಳ್ಳಲು ತರಲಾಗಿದೆ” ಎಂದು ಹೇಳುವ ದೃಶ್ಯ ಕಂಡುಬರುತ್ತದೆ.

ಆದರೆ ಬೈಕ್‌ನಲ್ಲಿ ಪೊಲೀಸ್‌ ಎಂಬ ಸ್ಟಿಕ್ಕರ್‌ ಇರುವುದನ್ನು ತೋರಿಸಿ ಬೈಕ್‌ ನಿಮ್ಮದೇ ಎಂದು ವಾದಿಸಿದ ಯುವಕರು ಪೊಲೀಸರಿಗೆ ನೀವೇ ನಿಯಮ ಪಾಲಿಸದ ಮೇಲೆ ನಮ್ಮ ಮೇಲೆ ದಂಡ ವಿಧಿಸುವ ಹಕ್ಕು ನಿಮಗೆ ಎಲ್ಲಿಂದ ಬರಬೇಕು ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ವೀಡಿಯೋ ವೈರಲ್ ಆಗಿ ಚರ್ಚೆಗೆ ಗ್ರಾಸ :

ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೇಗದಲ್ಲಿ ಹರಿದಾಡಿತು. ವಿಡಿಯೋದಲ್ಲಿ ಇಬ್ಬರ ನಡುವೆ ನಡೆದ ವಾಕ್ಸಮರವನ್ನು ಪಾದಚಾರಿಗಳು ಹಾಗೂ ಇತರ ವಾಹನ ಚಾಲಕರು ರೆಕಾರ್ಡ್ ಮಾಡಿದರು. ಅನೇಕರು ಯುವಕನ ಧೈರ್ಯಕ್ಕೆ ಶ್ಲಾಘನೆ ಸಲ್ಲಿಸಿದ್ದು, “ಎಲ್ಲರಿಗೂ ನಿಯಮ (Rules) ಒಂದೇ ಆಗಿರಬೇಕು” ಎಂಬ ಕಾಮೆಂಟ್‌ಗಳು ಹರಿದುಬಂದಿವೆ.

RRB : ರೈಲ್ವೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 5,810 ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ.!
ಪೊಲೀಸರ ಸ್ಪಷ್ಟನೆ : ಇಬ್ಬರ ಮೇಲೂ ಕ್ರಮ :

ಘಟನೆಯ ಕುರಿತು ಪ್ರತಿಕ್ರಿಯಿಸಿದ ಥಾಣೆ ಪೊಲೀಸರು, “ವಿಡಿಯೋದಲ್ಲಿ ತೋರಿಸಲಾದ ಇಬ್ಬರ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೂ ನಿಯಮ (Rules) ಉಲ್ಲಂಘನೆಗಾಗಿ ರೂ. 2000 ದಂಡ ವಿಧಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಅವರು ಮುಂದೆ, “ಈ ವಿಡಿಯೋ ಸ್ವಲ್ಪ ಮಿಸ್‌ಲೀಡಿಂಗ್ ಆಗಿದೆ. ವಿದ್ಯಾರ್ಥಿಯು ಸಹ ನಿಯಮ (Rules) ಉಲ್ಲಂಘನೆ ಮಾಡಿದ ಕಾರಣ, ಇಬ್ಬರ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಂಚಾರ ನಿಯಮ ಪಾಲನೆಗೆ ಸಹಕರಿಸಬೇಕು,” ಎಂದು ಟ್ವಿಟ್ಟರ್ (X) ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!
ನೆಟ್ಟಿಗರ ಪ್ರತಿಕ್ರಿಯೆ :

ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಅನೇಕರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. “ಪೊಲೀಸರಿಗೂ ರೂಲ್ಸ್ ಒಂದೇ ಆಗಿರಬೇಕು” ಎಂಬ ಅಭಿಪ್ರಾಯ ಹಂಚಿಕೊಂಡಿರುವರು. ಮತ್ತೊಬ್ಬರು “ಮೈಮುರಿದು ದುಡಿದ ವಿದ್ಯಾರ್ಥಿಯ ಧೈರ್ಯ ಪ್ರಶಂಸನೀಯ” ಎಂದು ಹೇಳಿದ್ದಾರೆ.

 ‌ಟ್ರಾಫಿಕ್‌ ನಿಯಮ (Rules) ಮುರಿದ ಪೊಲೀಸ್ ವಿಡಿಯೋ :

 

View this post on Instagram

 

A post shared by Mews.in (@mewsinsta)


ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

Police

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ :

https://twitter.com/i/status/1982712167918182539

Water : ಬೊಜ್ಜು ಕರಗಿಸಲು ಇಲ್ಲದೇ ಪರಿಹಾರ ; ಆರೋಗ್ಯ ಸಚಿವಾಲಯದ ಪ್ರಮುಖ ಸಲಹೆ.!

0

ಜನಸ್ಪಂದನ ನ್ಯೂಸ್‌, ನವದೆಹಲಿ : ಇತ್ತೀಚೆಗೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತೂಕ ಇಳಿಸಲು ಬಯಸುವವರಿಗೆ ಅತ್ಯಂತ ಸರಳ ಆದರೆ ಪರಿಣಾಮಕಾರಿ ಸಲಹೆ ನೀಡಿದೆ. ಅದುವೇ “ಸಾಕಷ್ಟು ನೀರು (Water) ಕುಡಿಯಿರಿ.”

ಸಚಿವಾಲಯದ ಪ್ರಕಾರ, ದೇಹದ ಹೈಡ್ರೇಷನ್ ತೂಕ ನಿಯಂತ್ರಣದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಸಚಿವಾಲಯ ಹೇಳಿರುವಂತೆ, “ದೇಹದ ಸರಿಯಾದ ನೀರಿನ ಪ್ರಮಾಣವನ್ನು ಕಾಪಾಡಿಕೊಳ್ಳುವುದು ಆರೋಗ್ಯಕರ ಮತ್ತು ಫಿಟ್‌ ಜೀವನಶೈಲಿಯತ್ತ ಮೊದಲ ಹೆಜ್ಜೆ.”

ಭಾರತದಲ್ಲಿ ಬೊಜ್ಜಿನ ಪ್ರಮಾಣ ವೇಗವಾಗಿ ಹೆಚ್ಚುತ್ತಿದೆ :

ವಿಶ್ವ ಆರೋಗ್ಯ ಸಂಸ್ಥೆ (WHO) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಭಾರತದಲ್ಲಿ ಬೊಜ್ಜಿನ ಪ್ರಕರಣಗಳು ಕಳೆದ ಕೆಲವು ದಶಕಗಳಲ್ಲಿ ದ್ವಿಗುಣಗೊಂಡಿವೆ.

ನಗರ ಪ್ರದೇಶಗಳಲ್ಲಿ 20 ರಿಂದ 30 ಶೇಕಡಾ ವಯಸ್ಕರು ಹಾಗೂ 10 ರಿಂದ 15 ಶೇಕಡಾ ಮಕ್ಕಳು ಅಧಿಕ ತೂಕ ಅಥವಾ ಬೊಜ್ಜಿನಿಂದ ಬಳಲುತ್ತಿದ್ದಾರೆ. ತಜ್ಞರ ಪ್ರಕಾರ, ದೈಹಿಕ ಚಟುವಟಿಕೆಗಳ ಕೊರತೆ, ಒತ್ತಡ, ನಿದ್ರೆಯ ಅಭಾವ ಮತ್ತು ಸಂಸ್ಕರಿಸಿದ ಆಹಾರಗಳ ಅತಿಯಾದ ಸೇವನೆ ಈ ಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ.

ಹೈಡ್ರೇಷನ್ ತೂಕ ಇಳಿಕೆಯಲ್ಲಿ ಹೇಗೆ ಸಹಾಯ ಮಾಡುತ್ತದೆ?

ಆರೋಗ್ಯ ಸಚಿವಾಲಯದ ಪ್ರಕಾರ, ದೇಹದ ಸುಮಾರು 55 ರಿಂದ 60 ಶೇಕಡಾ ಭಾಗವು ನೀರಿ (Water) ನಿಂದ ಕೂಡಿದೆ. ನೀರಿನ ಕೊರತೆಯಿಂದ ಆಯಾಸ, ಆಲಸ್ಯ ಮತ್ತು ತೂಕ ಹೆಚ್ಚಾಗುವಂತಹ ಸಮಸ್ಯೆಗಳು ಉಂಟಾಗಬಹುದು.

ನಿಯಮಿತವಾಗಿ ನೀರು (Water) ಕುಡಿಯುವುದರಿಂದ ದೇಹದ ಚಯಾಪಚಯ ಕ್ರಿಯೆ (Metabolism) ಸಕ್ರಿಯವಾಗುತ್ತದೆ ಹಾಗೂ ಕೊಬ್ಬು ಕರಗುವಿಕೆಗೆ ಸಹಾಯವಾಗುತ್ತದೆ.

ಹಲವಾರು ವೈಜ್ಞಾನಿಕ ಅಧ್ಯಯನಗಳು ಕೂಡ ಇದೇ ವಿಷಯವನ್ನು ದೃಢಪಡಿಸಿವೆ. ಕೆಲವು ಸಂಶೋಧನೆಗಳ ಪ್ರಕಾರ, ಊಟಕ್ಕೆ ಮೊದಲು ನೀರು ಕುಡಿಯುವುದರಿಂದ ಹೊಟ್ಟೆ ಬೇಗನೆ ತುಂಬುತ್ತದೆ, ಹಸಿವು ಕಡಿಮೆಯಾಗುತ್ತದೆ ಹಾಗೂ ಕ್ಯಾಲೋರಿ ಸೇವನೆ ಇಳಿಕೆಯಾಗುತ್ತದೆ.

ಸಕ್ಕರೆಯುಕ್ತ ಪಾನೀಯಗಳ ಬದಲಿಗೆ ಸಾಧಾರಣ ನೀರು (Water) ಕುಡಿಯುವವರು ಸರಾಸರಿ 0.3 ಕಿಲೊಗ್ರಾಂ ತೂಕ ಕಡಿಮೆ ಮಾಡಿರುವುದಾಗಿ ವರದಿಯಾಗಿದೆ.

ಪ್ರತಿದಿನ ಎಷ್ಟು ನೀರು (Water) ಬೇಕು?

ಐಸಿಎಂಆರ್ ಮತ್ತು ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆ ನೀಡಿರುವ ಮಾರ್ಗಸೂಚಿಗಳ ಪ್ರಕಾರ,

  • ಪುರುಷರು ದಿನಕ್ಕೆ 2.2 ರಿಂದ 4 ಲೀಟರ್ ನೀರು ಕುಡಿಯಬೇಕು.
  • ಮಹಿಳೆಯರು ದಿನಕ್ಕೆ 1.6 ರಿಂದ 3 ಲೀಟರ್ ನೀರು ಕುಡಿಯಬೇಕು.
  • ಹವಾಮಾನ, ಶಾರೀರಿಕ ಚಟುವಟಿಕೆ ಮತ್ತು ದೇಹದ ತೂಕದ ಆಧಾರದ ಮೇಲೆ ಈ ಪ್ರಮಾಣ ಬದಲಾಗಬಹುದು.
ತೂಕ ಇಳಿಸಲು ಬಯಸುವವರು ತಪ್ಪಿಸಿಕೊಳ್ಳಬೇಕಾದ ಆಹಾರಗಳು :

ತಜ್ಞರ ಸಲಹೆಯಂತೆ, ತೂಕ ಇಳಿಸಲು ಬಯಸುವವರು ಈ ಕೆಳಗಿನ ಆಹಾರ ಪದಾರ್ಥಗಳನ್ನು ಸಾಧ್ಯವಾದಷ್ಟು ದೂರವಿಡಬೇಕು:

  • ಬಿಳಿ ಅನ್ನ ಮತ್ತು ಬಿಳಿ ಬ್ರೆಡ್: ಇವುಗಳಲ್ಲಿ ಗ್ಲೈಸೆಮಿಕ್ ಸೂಚ್ಯಂಕ (GI) ಹೆಚ್ಚು, ರಕ್ತದ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ.
  • ಎಣ್ಣೆಯಲ್ಲಿ ಕರಿದ ಆಹಾರಗಳು: ಪಕೋಡಾ, ಸಮೋಸಾ, ಪೂರಿ ಮೊದಲಾದವುಗಳಲ್ಲಿ ಅನಗತ್ಯ ಕ್ಯಾಲೋರಿ ಮತ್ತು ಕೊಬ್ಬು ಹೆಚ್ಚಿರುತ್ತದೆ.
  • ಪಾಸ್ತಾ ಮತ್ತು ನೂಡಲ್ಸ್: ಸಂಸ್ಕರಿಸಿದ ಹಿಟ್ಟಿನಿಂದ ತಯಾರಾಗಿರುವುದರಿಂದ ಫೈಬರ್ ಕಡಿಮೆ.
  • ಕೆಂಪು ಮಾಂಸ ಮತ್ತು ಚೀಸ್ ಉತ್ಪನ್ನಗಳು: ಸ್ಯಾಚುರೇಟೆಡ್ ಫ್ಯಾಟ್ ಹೆಚ್ಚಿರುವುದರಿಂದ ಚಯಾಪಚಯ ಕ್ರಿಯೆಯ ಮೇಲೆ ದುಷ್ಪರಿಣಾಮ.
  • ಸಿಹಿತಿಂಡಿಗಳು ಮತ್ತು ತಂಪು ಪಾನೀಯಗಳು: ಸಕ್ಕರೆ ಮತ್ತು ಕ್ಯಾಲೋರಿ ಪ್ರಮಾಣ ಹೆಚ್ಚಾಗಿದ್ದು, ತೂಕ ಹೆಚ್ಚಿಸಲು ಕಾರಣವಾಗಬಹುದು.
  • ಸಂಸ್ಕರಿಸಿದ ಆಹಾರಗಳು: ಪ್ಯಾಕ್ ಮಾಡಿದ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್ ಮೊದಲಾದವುಗಳಲ್ಲಿ ಉಪ್ಪು, ಸಕ್ಕರೆ ಮತ್ತು ಸಂರಕ್ಷಕಗಳು ಅಧಿಕ.
ಆರೋಗ್ಯಕರ ಜೀವನಶೈಲಿಗೆ ಸರಳ ಕ್ರಮಗಳು :

ಆರೋಗ್ಯ ಸಚಿವಾಲಯದ ಸಲಹೆಯ ಪ್ರಕಾರ, ದಿನನಿತ್ಯ ಸಾಕಷ್ಟು ನೀರು (Water) ಕುಡಿಯುವುದು, ಹಣ್ಣು-ತರಕಾರಿಗಳ ಸೇವನೆ ಹೆಚ್ಚಿಸುವುದು, ಸರಿಯಾದ ನಿದ್ರೆ ಮತ್ತು ನಿಯಮಿತ ವ್ಯಾಯಾಮವನ್ನು ಪಾಲಿಸುವುದು ತೂಕ ಇಳಿಕೆ ಹಾಗೂ ಆರೋಗ್ಯ ರಕ್ಷಣೆಗೆ ಸಹಾಯಕ.

ಆಹಾರದಲ್ಲಿ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಅಂಶ ಇರುವ ಪದಾರ್ಥಗಳನ್ನು ಸೇರಿಸುವುದರಿಂದ, ದೇಹದ ತೂಕ ಮಾತ್ರವಲ್ಲದೆ, ಜೀರ್ಣಕ್ರಿಯೆ ಮತ್ತು ನಿದ್ರೆ ಗುಣಮಟ್ಟವೂ ಸುಧಾರಿಸುತ್ತದೆ.

ಸಂಪಾದಕೀಯ :

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು ದೈನಂದಿನ ಹೈಡ್ರೇಷನ್‌ಗಾಗಿ ನೀರಿ (Water) ನ ಸೇವನೆಗೆ ಆದ್ಯತೆ ನೀಡಬೇಕು. ಸರಳವಾದ ಈ ಅಭ್ಯಾಸವು ಆರೋಗ್ಯಕರ ದೇಹ, ತಾಜಾತನ ಮತ್ತು ತೂಕ ನಿಯಂತ್ರಣದತ್ತ ದೊಡ್ಡ ಹೆಜ್ಜೆಯಾಗಬಹುದು.

ಹಕ್ಕು ನಿರಾಕರಣೆ : ಈ ಲೇಖನ ಮಾಹಿತಿ ಹಂಚಿಕೊಳ್ಳುವ ಉದ್ದೇಶಕ್ಕಾಗಿ ಮಾತ್ರ. ಇದು ಯಾವುದೇ ರೀತಿಯ ವೈದ್ಯಕೀಯ ಸಲಹೆ ಅಥವಾ ಔಷಧಿ ಚಿಕಿತ್ಸೆಗೆ ಪರ್ಯಾಯವಲ್ಲ. ಯಾವುದೇ ಆರೋಗ್ಯ ಸಮಸ್ಯೆ ಎದುರಿಸಿದಲ್ಲಿ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಅತ್ಯಾವಶ್ಯಕ.


Girl : 8ನೇ ತರಗತಿಯ ಬಾಲಕಿಯ ಅಪಹರಣ ಮತ್ತು ದೌರ್ಜನ್ಯ ಪ್ರಕರಣ ; ನಾಲ್ವರು ಆರೋಪಿಗಳಿಗೆ ತೀವ್ರ ಶೋಧ .!

Girl

ಜನಸ್ಪಂದನ ನ್ಯೂಸ್‌, ಫರಿದಾಬಾದ್‌ : ಹರಿಯಾಣ ರಾಜ್ಯದ ಫರಿದಾಬಾದ್‌ನಲ್ಲಿ ನಡೆದ ಒಂದು ಭೀಕರ ಘಟನೆ ಸ್ಥಳೀಯರ ಮನಸ್ಸು ಕಲುಕಿದೆ. ಶಾಲಾ ಬಾಲಕಿ (Girl) ಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಅಕ್ಟೋಬರ್ 26 ರಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, 8ನೇ ತರಗತಿಯಲ್ಲಿ ಓದುತ್ತಿರುವ 15 ವರ್ಷದ ವಿದ್ಯಾರ್ಥಿನಿ (Girl) ಯೊಬ್ಬಳು ಸಂಜೆ ವೇಳೆ ಮಾರುಕಟ್ಟೆಗೆ ತೆರಳಿದ್ದಾಗ, ಕಾರಿನಲ್ಲಿ ಬಂದ ನಾಲ್ವರು ಯುವಕರು ಆಕೆಯನ್ನು ಬಲವಂತವಾಗಿ ವಾಹನದಲ್ಲಿ ಎತ್ತಿಕೊಂಡು ಹೋಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಬಾಲಕಿ (Girl) ಯನ್ನು ಸುಮಾರು ಎಂಟು ಗಂಟೆಗಳ ಕಾಲ ಅಜ್ಞಾತ ಸ್ಥಳದಲ್ಲಿ ಇರಿಸಿಕೊಂಡು, ಬಳಿಕ ಬೆಳಗ್ಗೆ 4 ಗಂಟೆಯ ಸುಮಾರಿಗೆ ಆಕೆಯ ಮನೆಯ ಬಳಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಶಾಲಾ ಸಮವಸ್ತ್ರದಲ್ಲೇ ವೈನ್ ಶಾಪ್‌ನಲ್ಲಿ Alcohol ಖರೀದಿಸಿದ ವಿದ್ಯಾರ್ಥಿನಿಯರು ; ಸಿಸಿಟಿವಿ ವಿಡಿಯೋ ವೈರಲ್.!

ಬಾಲಕಿ (Girl) ಯ ಕುಟುಂಬ ಸದಸ್ಯರು ಆಕೆಯ ಕಾಣೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಬೆಳಿಗ್ಗೆ ಆಕೆ ಮನೆಗೆ ವಾಪಸು ಬಂದ ಬಳಿಕ ಘಟನೆ ಕುರಿತು ವಿವರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕಿ (Girl) ಯ ಹೇಳಿಕೆಯ ಪ್ರಕಾರ, ಆರೋಪಿಗಳು ಮಾರುಕಟ್ಟೆ ಪ್ರದೇಶದ ಸಮೀಪದಿಂದ ಆಕೆಯನ್ನು ಕಾರಿನಲ್ಲಿ ಅಪಹರಿಸಿ, ಒಂದು ನಿರ್ಜನ ಸ್ಥಳಕ್ಕೆ ಕರೆದೊಯ್ದು ಬಳಿಕ ಮಾದಕ ವಸ್ತು ನೀಡಿ ಸಾಮೂಹಿಕ ದೌರ್ಜ್ಯನ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಘಟನೆಯ ಆಧಾರದ ಮೇಲೆ ಫರಿದಾಬಾದ್ ಹಳೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆ (IPC) ಮತ್ತು ಪೋಕ್ಸೋ ಕಾಯಿದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Marriage : ಮಹಿಳೆಗೆ ಬೇರೆ ಗಂಡಸಿನೊಂದಿಗೆ ನಂಟು ಇದೆಯೇ? ಈ ನಡವಳಿಕೆಗಳಿಂದಲೇ ತಿಳಿದುಕೊಳ್ಳಬಹುದು.!

ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿಷ್ಣು ಮಿತ್ತರ್ ಅವರು, “ಬಾಲಕಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ಹೇಳಿಕೆ ದಾಖಲಿಸಿದ ನಂತರ ಪ್ರಕರಣದ ಮುಂದಿನ ತನಿಖೆ ಕೈಗೊಳ್ಳಲಾಗುತ್ತದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯವಾಗಿ ಖಂಡನೆಗೆ ಕಾರಣವಾಗಿದ್ದು, ಪೋಷಕರು ಹಾಗೂ ನಾಗರಿಕರು ಬಾಲಕಿಯ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

https://twitter.com/i/status/1983463682605551791

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಹರಿದ್ವಾರ (ಉತ್ತರಾಖಂಡ) : ಪ್ರಸಿದ್ಧ ಹರ್ ಕಿ ಪೌರಿ ಘಾಟ್‌ನಲ್ಲಿ ಮೂವರು ಮಹಿಳೆಯರ ನಡುವೆ ನಡೆದ ಜಗಳದ (Fight) ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಭಕ್ತರಿಗೆ ತಿಲಕ ಹಚ್ಚುವ ವಿಚಾರದಲ್ಲಿ ಆರಂಭವಾದ ವಾಗ್ವಾದ (Fight) ಕೆಲ ಕ್ಷಣಗಳಲ್ಲಿ ತೀವ್ರಗೊಂಡು ಪರಸ್ಪರ ತಳ್ಳಾಟ, ಎಳೆಯಾಟದ ಮಟ್ಟಕ್ಕೆ ತಲುಪಿದೆ.

ಘಟನೆಯ ವಿಡಿಯೋವನ್ನು ಅಜಿತ್ ಸಿಂಗ್ ರಾಥಿ ಎಂಬವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮೂವರು ಮಹಿಳೆಯರು ಪರಸ್ಪರ ಕೂದಲನ್ನು ಹಿಡಿದು ಎಳೆಯುತ್ತ ಹೊಡೆದಾಡುತ್ತಿದ್ದರು. ಈ ವೇಳೆ ಸ್ಥಳೀಯರು ಅವರ ಕಿತ್ತಾಟ (Fight) ವನ್ನು ಬಿಡಿಸಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಕಾಣುತ್ತದೆ.

BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮಹಿಳೆಯರು ಪರಸ್ಪರ ಕೂದಲನ್ನು ಹಿಡಿದು ಹೊಡೆದಾಡುತ್ತಿರುವ (Fight) ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

Fight : ತಿಲಕಕ್ಕಾಗಿ ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ ; ವಿಡಿಯೋ ವೈರಲ್.!

ಪ್ರಾಥಮಿಕ ವಿಚಾರಣೆಯ ಪ್ರಕಾರ, ಹೊಡೆದಾಡುತ್ತಿರುವ (Fight) ಈ ಮೂವರು ಮಹಿಳೆಯರು ಹರ್ ಕಿ ಪೌರಿ ಪ್ರದೇಶಕ್ಕೆ ಆಗಮಿಸುವ ಯಾತ್ರಾರ್ಥಿಗಳಿಗೆ ತಿಲಕ ಹಚ್ಚಿ ಹಣ ಸಂಗ್ರಹಿಸುತ್ತಿದ್ದರೆಂದು ತಿಳಿದುಬಂದಿದೆ.

ಬುಧವಾರ, ಯಾರು ಮೊದಲು ತಿಲಕ ಹಚ್ಚಬೇಕು ಎಂಬ ವಿಚಾರದಲ್ಲಿ ಮೂವರೂ ವಾಗ್ವಾದಕ್ಕೆ ಇಳಿದಿದ್ದು, ಕೊನೆಗೆ ಅದು ಹೊಡೆದಾಟ (Fight) ಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!

ನಗರ ಕೋತ್ವಾಲಿ ಉಸ್ತುವಾರಿ ರಿತೇಶ್ ಶಾ ಅವರು, ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ದೃಢಪಡಿಸಿದ್ದಾರೆ. ಘಟನೆಯ ನಂತರ ಪೊಲೀಸರು ಅವರಿಗೆ ಕಾನೂನುಬದ್ಧ ಎಚ್ಚರಿಕೆ ನೀಡಿದ್ದು, ಧಾರ್ಮಿಕ ಸ್ಥಳಗಳಲ್ಲಿ ಅಹಿತಕರ ವರ್ತನೆ ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಪೊಲೀಸ್ ಕಾಯ್ದೆ ಸೆಕ್ಷನ್ 81 ಅಡಿಯಲ್ಲಿ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಧಾರ್ಮಿಕ ಪ್ರದೇಶಗಳಲ್ಲಿ ಇಂತಹ ಅಸಮರ್ಪಕ ವರ್ತನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶಾಲಾ ಸಮವಸ್ತ್ರದಲ್ಲೇ ವೈನ್ ಶಾಪ್‌ನಲ್ಲಿ Alcohol ಖರೀದಿಸಿದ ವಿದ್ಯಾರ್ಥಿನಿಯರು ; ಸಿಸಿಟಿವಿ ವಿಡಿಯೋ ವೈರಲ್.!

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ 34 ಸಾವಿರಾರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, ನೆಟ್ಟಿಗರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

  • ಕೆಲವರು “ಇಂತಹ ಪವಿತ್ರ ಸ್ಥಳದಲ್ಲಿ ಶಾಂತಿ ಕಾಪಾಡುವುದು ಎಲ್ಲರ ಜವಾಬ್ದಾರಿ” ಎಂದು ಕಾಮೆಂಟ್ ಮಾಡಿದ್ದು,
  • ಮತ್ತೊಬ್ಬರು “ಹರ್ ಕಿ ಪೌರಿಯಂತಹ ಆಧ್ಯಾತ್ಮಿಕ ಸ್ಥಳದಲ್ಲಿ ನಿಯಮ ಪಾಲನೆ ಕಡ್ಡಾಯವಾಗಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.
Girl : 8ನೇ ತರಗತಿಯ ಬಾಲಕಿಯ ಅಪಹರಣ ಮತ್ತು ದೌರ್ಜನ್ಯ ಪ್ರಕರಣ ; ನಾಲ್ವರು ಆರೋಪಿಗಳಿಗೆ ತೀವ್ರ ಶೋಧ .!

ಪ್ರಸ್ತುತ, ಮೂವರು ಮಹಿಳೆಯರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದು, ಪೊಲೀಸರು ಈ ಪ್ರದೇಶದಲ್ಲಿ ಹೆಚ್ಚುವರಿ ಕಣ್ಗಾವಲು ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯರ ನಡುವೆ ಜಡೆ ಹಿಡಿದು ಕಿತ್ತಾಟ (Fight) ದ ವಿಡಿಯೋ :

https://twitter.com/i/status/1983755616159158443


RRB : ರೈಲ್ವೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 5,810 ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ.!

RRB

ಜನಸ್ಪಂದನ ನ್ಯೂಸ್‌, ನೌಕರಿ : ಭಾರತ ಸರ್ಕಾರದ ರೈಲ್ವೆ ಸಚಿವಾಲಯವು ನಿರುದ್ಯೋಗಿಗಳಿಗೆ ಮತ್ತೊಂದು ದೊಡ್ಡ ಅವಕಾಶ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ವಿವಿಧ ತಾಂತ್ರಿಕೇತರ ಜನಪ್ರಿಯ ವರ್ಗ (NTPC – Non Technical Popular Category) ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ.

ಈ ನೇಮಕಾತಿಯಡಿ ಒಟ್ಟು 5,810 ಹುದ್ದೆಗಳು ಭರ್ತಿಯಾಗಲಿದ್ದು, ಪದವಿ ವಿದ್ಯಾರ್ಹತೆ ಹೊಂದಿರುವ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

20 ಜನರನ್ನು ಬಲಿ ಪಡೆದ ಕರ್ನೂಲ್ Bus ದುರಂತಕ್ಕೆ ಪಾನಮತ್ತ ಬೈಕ್ ಸವಾರನೇ ಕಾರಣ.?
NTPC ಪದವೀಧರ ಹುದ್ದೆಗಳ ವಿವರ :

ಈ ಅಧಿಸೂಚನೆಯಡಿ ಪ್ರಕಟಿಸಲಾದ ಹುದ್ದೆಗಳಲ್ಲಿ ಮೇಲ್ವಿಚಾರಕ, ಸ್ಟೇಷನ್ ಮಾಸ್ಟರ್, ಗೂಡ್ಸ್ ರೈಲು ವ್ಯವಸ್ಥಾಪಕ, ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಹಿರಿಯ ಗುಮಾಸ್ತ ಕಮ್ ಟೈಪಿಸ್ಟು, ಸಂಚಾರ ಸಹಾಯಕ ಮುಂತಾದ ಹುದ್ದೆಗಳು ಒಳಗೊಂಡಿವೆ.

ಪ್ರದೇಶವಾರು ಹುದ್ದೆಗಳ ಸಂಖ್ಯೆ :

ರೈಲ್ವೆ ನೇಮಕಾತಿ ಮಂಡಳಿ (RRB) ಪ್ರಕಾರ ವಿವಿಧ ಪ್ರದೇಶಗಳಲ್ಲಿ ಹುದ್ದೆಗಳ ವಿವರ ಹೀಗಿದೆ:

  • ಬೆಂಗಳೂರು – 241
  • ಅಹಮದಾಬಾದ್ – 79
  • ಅಜ್ಮೀರ್ – 345
  • ಭುವನೇಶ್ವರ – 231
  • ಬಿಲಾಸ್ಪುರ – 864
  • ಚಂಡೀಗಢ – 199
  • ಚೆನ್ನೈ – 187
  • ಗುವಾಹಟಿ – 56
  • ಗೋರಖ್‌ಪುರ – 111
  • ಜಮ್ಮು ಮತ್ತು ಶ್ರೀನಗರ – 32
  • ಕೋಲ್ಕತ್ತಾ – 685
  • ಮಾಲ್ಡಾ – 522
  • ಮುಂಬೈ – 596
  • ಮುಜಫರ್‌ಪುರ – 21
  • ಪಾಟ್ನಾ – 23
  • ಪ್ರಯಾಗ್‌ರಾಜ್ – 110
  • ರಾಂಚಿ – 651
  • ಸಿಕಂದರಾಬಾದ್ – 396
  • ಸಿಲಿಗುರಿ – 21
  • ತಿರುವನಂತಪುರಂ – 58
ಯಾರದೋ ಲೋಕದಲ್ಲಿ ಕಳೆದುಹೋಗಿದ್ದ Monkey ; ಆಮೇಲೆ ಮಾಡಿದ ಕ್ರಿಯೆ ನೋಡಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು.!
ವಿದ್ಯಾರ್ಹತೆ :
  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪಡೆದಿರಬೇಕು.
  • ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಮತ್ತು ಸೀನಿಯರ್ ಕ್ಲರ್ಕ್ ಹುದ್ದೆಗಳಿಗೆ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಟೈಪಿಂಗ್ ಪ್ರಾವೀಣ್ಯತೆ ಅಗತ್ಯ.

ವಯೋಮಿತಿ :
  • 18 ರಿಂದ 33 ವರ್ಷ (ಜನವರಿ 1, 2026 ರಂತೆ).

ವಯೋಮಿತಿಯಲ್ಲಿ ಸಡಿಲಿಕೆ :
  • OBC ಅಭ್ಯರ್ಥಿಗಳಿಗೆ – 3 ವರ್ಷಗಳು
  • SC/ST ಅಭ್ಯರ್ಥಿಗಳಿಗೆ – 5 ವರ್ಷಗಳು
  • ದಿವ್ಯಾಂಗ ಅಭ್ಯರ್ಥಿಗಳಿಗೆ – 10 ವರ್ಷಗಳು
Bike ಮೇಲೆ ಹರಿದ ಸ್ಲೀಪರ್ ಬಸ್ ; ಇಬ್ಬರ ಸಾವು ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
 RRB ಅರ್ಜಿ ಶುಲ್ಕ ಮತ್ತು ಪಾವತಿ ವಿವರ :
  • ಸಾಮಾನ್ಯ, EWS, ಮತ್ತು OBC ಅಭ್ಯರ್ಥಿಗಳಿಗೆ ರೂ.500/- ಶುಲ್ಕ.
  • SC, ST, ದಿವ್ಯಾಂಗ, ಮಹಿಳೆ, ಮಾಜಿ ಸೈನಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/- ಶುಲ್ಕ.
  • ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದೆ.
 RRB ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20, 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 22, 2025.
  • ಅರ್ಜಿ ಪರಿಷ್ಕರಣೆ ಅವಧಿ : ನವೆಂಬರ್ 23 ರಿಂದ ಡಿಸೆಂಬರ್ 2, 2025.
ಅಪ್ಪಿತಪ್ಪಿಯೂ ಈ ಜನರು Papaya ತಿನ್ನಲೇ ಬೇಡಿ ; ತಿಂದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ.!
RRB ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಂತ ಹಂತವಾಗಿ ನಡೆಯಲಿದೆ.

1. ಪ್ರಥಮ ಹಂತ (CBT-1) – 100 ಅಂಕಗಳ ಆನ್‌ಲೈನ್ ಪರೀಕ್ಷೆ (90 ನಿಮಿಷ ಅವಧಿ)

  • ಸಾಮಾನ್ಯ ಜಾಗೃತಿ – 40 ಪ್ರಶ್ನೆಗಳು (40 ಅಂಕ)
  • ಗಣಿತ – 30 ಪ್ರಶ್ನೆಗಳು (30 ಅಂಕ)
  • ಬುದ್ಧಿಮತ್ತೆ ಮತ್ತು ತಾರ್ಕಿಕ ಪ್ರಶ್ನೆಗಳು – 30 ಪ್ರಶ್ನೆಗಳು (30 ಅಂಕ)

2. ದ್ವಿತೀಯ ಹಂತ (CBT-2) 

  1. ಟೈಪಿಂಗ್ ಕೌಶಲ್ಯ ಪರೀಕ್ಷೆ / ಆನ್‌ಲೈನ್ ಆಪ್ಟಿಟ್ಯೂಡ್ ಟೆಸ್ಟ್.
  2. ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.
 RRB ಸಂಬಳ ಮತ್ತು ಭತ್ಯೆಗಳು :

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಪ್ರಕಾರ ವೇತನ ನೀಡಲಾಗುತ್ತದೆ:

  • ಸ್ಟೇಷನ್ ಮಾಸ್ಟರ್ ಮತ್ತು ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ : ರೂ.35,400/- ತಿಂಗಳಿಗೆ.
  • ಸಂಚಾರ ಸಹಾಯಕರು : ರೂ.25,500/- ತಿಂಗಳಿಗೆ.
  • ಇತರ ಹುದ್ದೆಗಳು : ರೂ.29,200/- ತಿಂಗಳಿಗೆ, ಇವುಗಳ ಜೊತೆಗೆ ಇತರ ಸರ್ಕಾರಿ ಭತ್ಯೆಗಳೂ ಸಿಗಲಿವೆ.

Girl : 8ನೇ ತರಗತಿಯ ಬಾಲಕಿಯ ಅಪಹರಣ ಮತ್ತು ದೌರ್ಜನ್ಯ ಪ್ರಕರಣ ; ನಾಲ್ವರು ಆರೋಪಿಗಳಿಗೆ ತೀವ್ರ ಶೋಧ .!

0

ಜನಸ್ಪಂದನ ನ್ಯೂಸ್‌, ಫರಿದಾಬಾದ್‌ : ಹರಿಯಾಣ ರಾಜ್ಯದ ಫರಿದಾಬಾದ್‌ನಲ್ಲಿ ನಡೆದ ಒಂದು ಭೀಕರ ಘಟನೆ ಸ್ಥಳೀಯರ ಮನಸ್ಸು ಕಲುಕಿದೆ. ಶಾಲಾ ಬಾಲಕಿ (Girl) ಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಅಕ್ಟೋಬರ್ 26 ರಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, 8ನೇ ತರಗತಿಯಲ್ಲಿ ಓದುತ್ತಿರುವ 15 ವರ್ಷದ ವಿದ್ಯಾರ್ಥಿನಿ (Girl) ಯೊಬ್ಬಳು ಸಂಜೆ ವೇಳೆ ಮಾರುಕಟ್ಟೆಗೆ ತೆರಳಿದ್ದಾಗ, ಕಾರಿನಲ್ಲಿ ಬಂದ ನಾಲ್ವರು ಯುವಕರು ಆಕೆಯನ್ನು ಬಲವಂತವಾಗಿ ವಾಹನದಲ್ಲಿ ಎತ್ತಿಕೊಂಡು ಹೋಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಬಾಲಕಿ (Girl) ಯನ್ನು ಸುಮಾರು ಎಂಟು ಗಂಟೆಗಳ ಕಾಲ ಅಜ್ಞಾತ ಸ್ಥಳದಲ್ಲಿ ಇರಿಸಿಕೊಂಡು, ಬಳಿಕ ಬೆಳಗ್ಗೆ 4 ಗಂಟೆಯ ಸುಮಾರಿಗೆ ಆಕೆಯ ಮನೆಯ ಬಳಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಶಾಲಾ ಸಮವಸ್ತ್ರದಲ್ಲೇ ವೈನ್ ಶಾಪ್‌ನಲ್ಲಿ Alcohol ಖರೀದಿಸಿದ ವಿದ್ಯಾರ್ಥಿನಿಯರು ; ಸಿಸಿಟಿವಿ ವಿಡಿಯೋ ವೈರಲ್.!

ಬಾಲಕಿ (Girl) ಯ ಕುಟುಂಬ ಸದಸ್ಯರು ಆಕೆಯ ಕಾಣೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಬೆಳಿಗ್ಗೆ ಆಕೆ ಮನೆಗೆ ವಾಪಸು ಬಂದ ಬಳಿಕ ಘಟನೆ ಕುರಿತು ವಿವರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕಿ (Girl) ಯ ಹೇಳಿಕೆಯ ಪ್ರಕಾರ, ಆರೋಪಿಗಳು ಮಾರುಕಟ್ಟೆ ಪ್ರದೇಶದ ಸಮೀಪದಿಂದ ಆಕೆಯನ್ನು ಕಾರಿನಲ್ಲಿ ಅಪಹರಿಸಿ, ಒಂದು ನಿರ್ಜನ ಸ್ಥಳಕ್ಕೆ ಕರೆದೊಯ್ದು ಬಳಿಕ ಮಾದಕ ವಸ್ತು ನೀಡಿ ಸಾಮೂಹಿಕ ದೌರ್ಜ್ಯನ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಘಟನೆಯ ಆಧಾರದ ಮೇಲೆ ಫರಿದಾಬಾದ್ ಹಳೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆ (IPC) ಮತ್ತು ಪೋಕ್ಸೋ ಕಾಯಿದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Marriage : ಮಹಿಳೆಗೆ ಬೇರೆ ಗಂಡಸಿನೊಂದಿಗೆ ನಂಟು ಇದೆಯೇ? ಈ ನಡವಳಿಕೆಗಳಿಂದಲೇ ತಿಳಿದುಕೊಳ್ಳಬಹುದು.!

ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿಷ್ಣು ಮಿತ್ತರ್ ಅವರು, “ಬಾಲಕಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ಹೇಳಿಕೆ ದಾಖಲಿಸಿದ ನಂತರ ಪ್ರಕರಣದ ಮುಂದಿನ ತನಿಖೆ ಕೈಗೊಳ್ಳಲಾಗುತ್ತದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯವಾಗಿ ಖಂಡನೆಗೆ ಕಾರಣವಾಗಿದ್ದು, ಪೋಷಕರು ಹಾಗೂ ನಾಗರಿಕರು ಬಾಲಕಿಯ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

https://twitter.com/i/status/1983463682605551791


BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

BSNL

ಜನಸ್ಪಂದನ ನ್ಯೂಸ್‌, ನೌಕರಿ : ದೇಶದ ಪ್ರಸಿದ್ಧ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಸಂಸ್ಥೆ 2025ನೇ ಸಾಲಿನ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.

ಸಂಸ್ಥೆಯು ದೇಶದ ವಿವಿಧ ವಲಯಗಳಲ್ಲಿನ ಕಚೇರಿಗಳಲ್ಲಿ ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (Senior Executive Trainee) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

  • ಈ ಹುದ್ದೆಗಳಲ್ಲಿ 95 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (ಟೆಲಿಕಾಂ ವಿಭಾಗ) ಹಾಗೂ
  • 25 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (ಹಣಕಾಸು ವಿಭಾಗ) ಹುದ್ದೆಗಳಿವೆ.

ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!
BSNL ಅರ್ಹತೆ ಮತ್ತು ಶೈಕ್ಷಣಿಕ ಅರ್ಹತೆ :

ಟೆಲಿಕಾಂ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಶನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಅಥವಾ ಇನ್ಸ್ಟ್ರುಮೆಂಟೇಶನ್ ವಿಭಾಗಗಳಲ್ಲಿ BE / B.Tech ಅಥವಾ ತತ್ಸಮಾನ ಎಂಜಿನಿಯರಿಂಗ್ ಪದವಿ ಹೊಂದಿರಬೇಕು.

ಹಣಕಾಸು ವಿಭಾಗದ ಅಭ್ಯರ್ಥಿಗಳಿಗೆ CA (Chartered Accountant) ಅಥವಾ CMA (Cost Management Accountant) ಪದವಿ ಅಗತ್ಯವಿದೆ. ಎಲ್ಲ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳು ಪಡೆದಿರಬೇಕು.

BSNL ವಯೋಮಿತಿ ಮತ್ತು ಮೀಸಲಾತಿ :

ಅಭ್ಯರ್ಥಿಗಳ ವಯಸ್ಸು 21 ರಿಂದ 30 ವರ್ಷಗಳ ಒಳಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಯ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಗೆ ಪೊಲೀಸ್ ಕಾರು ಡಿಕ್ಕಿ ; Chasing ವಿಡಿಯೋ ವೈರಲ್.!
BSNL ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳ ಆಯ್ಕೆ ಕಂಪ್ಯೂಟರ್ ಆಧಾರಿತ ವಸ್ತುನಿಷ್ಠ (Objective Type) ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ (Document Verification) ಆಧಾರಿತವಾಗಿರುತ್ತದೆ. ಪರೀಕ್ಷೆಯು ಬಹು ಆಯ್ಕೆ ಪ್ರಶ್ನೆಗಳ ಮಾದರಿಯಲ್ಲಿ ನಡೆಸಲಾಗುತ್ತದೆ.

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,900/- ರಿಂದ ರೂ.50,500/- ವರೆಗೆ ವೇತನ ನೀಡಲಾಗುತ್ತದೆ. ಜೊತೆಗೆ, ಸರ್ಕಾರದ ನಿಯಮಾವಳಿಯ ಪ್ರಕಾರ ಇತರ ಭತ್ಯೆಗಳೂ ದೊರೆಯುತ್ತವೆ.

BSNL ಅರ್ಜಿಯ ವಿಧಾನ :

ಆಸಕ್ತ ಅಭ್ಯರ್ಥಿಗಳು BSNL ಅಧಿಕೃತ ವೆಬ್‌ಸೈಟ್ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ, ಪರೀಕ್ಷಾ ವೇಳಾಪಟ್ಟಿ ಹಾಗೂ ಇತರ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!
ಅಧಿಕೃತ ಅಧಿಸೂಚನೆ ಮತ್ತು ಅರ್ಜಿಗಾಗಿ ಭೇಟಿ ನೀಡಿ :
www.bsnl.co.in

ಸಂಪಾದಕೀಯ : ಈ ನೇಮಕಾತಿಯು ದೇಶದಾದ್ಯಂತ ತಾಂತ್ರಿಕ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ಅವಕಾಶ ಒದಗಿಸುವ ನಿರೀಕ್ಷೆಯಿದೆ. ಬಿಎಸ್‌ಎನ್‌ಎಲ್‌ನಲ್ಲಿ ಕೆಲಸ ಮಾಡುವ ಆಸಕ್ತಿ ಇರುವ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು.

BSNL ನಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

ಜನಸ್ಪಂದನ ನ್ಯೂಸ್‌, ನೌಕರಿ : ದೇಶದ ಪ್ರಸಿದ್ಧ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಸಂಸ್ಥೆ 2025ನೇ ಸಾಲಿನ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.

ಸಂಸ್ಥೆಯು ದೇಶದ ವಿವಿಧ ವಲಯಗಳಲ್ಲಿನ ಕಚೇರಿಗಳಲ್ಲಿ ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (Senior Executive Trainee) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

  • ಈ ಹುದ್ದೆಗಳಲ್ಲಿ 95 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (ಟೆಲಿಕಾಂ ವಿಭಾಗ) ಹಾಗೂ
  • 25 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (ಹಣಕಾಸು ವಿಭಾಗ) ಹುದ್ದೆಗಳಿವೆ.

ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!
BSNL ಅರ್ಹತೆ ಮತ್ತು ಶೈಕ್ಷಣಿಕ ಅರ್ಹತೆ :

ಟೆಲಿಕಾಂ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಶನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಅಥವಾ ಇನ್ಸ್ಟ್ರುಮೆಂಟೇಶನ್ ವಿಭಾಗಗಳಲ್ಲಿ BE / B.Tech ಅಥವಾ ತತ್ಸಮಾನ ಎಂಜಿನಿಯರಿಂಗ್ ಪದವಿ ಹೊಂದಿರಬೇಕು.

ಹಣಕಾಸು ವಿಭಾಗದ ಅಭ್ಯರ್ಥಿಗಳಿಗೆ CA (Chartered Accountant) ಅಥವಾ CMA (Cost Management Accountant) ಪದವಿ ಅಗತ್ಯವಿದೆ. ಎಲ್ಲ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳು ಪಡೆದಿರಬೇಕು.

BSNL ವಯೋಮಿತಿ ಮತ್ತು ಮೀಸಲಾತಿ :

ಅಭ್ಯರ್ಥಿಗಳ ವಯಸ್ಸು 21 ರಿಂದ 30 ವರ್ಷಗಳ ಒಳಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಯ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಗೆ ಪೊಲೀಸ್ ಕಾರು ಡಿಕ್ಕಿ ; Chasing ವಿಡಿಯೋ ವೈರಲ್.!
BSNL ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳ ಆಯ್ಕೆ ಕಂಪ್ಯೂಟರ್ ಆಧಾರಿತ ವಸ್ತುನಿಷ್ಠ (Objective Type) ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ (Document Verification) ಆಧಾರಿತವಾಗಿರುತ್ತದೆ. ಪರೀಕ್ಷೆಯು ಬಹು ಆಯ್ಕೆ ಪ್ರಶ್ನೆಗಳ ಮಾದರಿಯಲ್ಲಿ ನಡೆಸಲಾಗುತ್ತದೆ.

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,900/- ರಿಂದ ರೂ.50,500/- ವರೆಗೆ ವೇತನ ನೀಡಲಾಗುತ್ತದೆ. ಜೊತೆಗೆ, ಸರ್ಕಾರದ ನಿಯಮಾವಳಿಯ ಪ್ರಕಾರ ಇತರ ಭತ್ಯೆಗಳೂ ದೊರೆಯುತ್ತವೆ.

BSNL ಅರ್ಜಿಯ ವಿಧಾನ :

ಆಸಕ್ತ ಅಭ್ಯರ್ಥಿಗಳು BSNL ಅಧಿಕೃತ ವೆಬ್‌ಸೈಟ್ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ, ಪರೀಕ್ಷಾ ವೇಳಾಪಟ್ಟಿ ಹಾಗೂ ಇತರ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!
ಅಧಿಕೃತ ಅಧಿಸೂಚನೆ ಮತ್ತು ಅರ್ಜಿಗಾಗಿ ಭೇಟಿ ನೀಡಿ :
www.bsnl.co.in

ಸಂಪಾದಕೀಯ : ಈ ನೇಮಕಾತಿಯು ದೇಶದಾದ್ಯಂತ ತಾಂತ್ರಿಕ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ಅವಕಾಶ ಒದಗಿಸುವ ನಿರೀಕ್ಷೆಯಿದೆ. ಬಿಎಸ್‌ಎನ್‌ಎಲ್‌ನಲ್ಲಿ ಕೆಲಸ ಮಾಡುವ ಆಸಕ್ತಿ ಇರುವ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು.


RRB : ರೈಲ್ವೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 5,810 ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ.!

RRB

ಜನಸ್ಪಂದನ ನ್ಯೂಸ್‌, ನೌಕರಿ : ಭಾರತ ಸರ್ಕಾರದ ರೈಲ್ವೆ ಸಚಿವಾಲಯವು ನಿರುದ್ಯೋಗಿಗಳಿಗೆ ಮತ್ತೊಂದು ದೊಡ್ಡ ಅವಕಾಶ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ವಿವಿಧ ತಾಂತ್ರಿಕೇತರ ಜನಪ್ರಿಯ ವರ್ಗ (NTPC – Non Technical Popular Category) ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ.

ಈ ನೇಮಕಾತಿಯಡಿ ಒಟ್ಟು 5,810 ಹುದ್ದೆಗಳು ಭರ್ತಿಯಾಗಲಿದ್ದು, ಪದವಿ ವಿದ್ಯಾರ್ಹತೆ ಹೊಂದಿರುವ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

20 ಜನರನ್ನು ಬಲಿ ಪಡೆದ ಕರ್ನೂಲ್ Bus ದುರಂತಕ್ಕೆ ಪಾನಮತ್ತ ಬೈಕ್ ಸವಾರನೇ ಕಾರಣ.?
NTPC ಪದವೀಧರ ಹುದ್ದೆಗಳ ವಿವರ :

ಈ ಅಧಿಸೂಚನೆಯಡಿ ಪ್ರಕಟಿಸಲಾದ ಹುದ್ದೆಗಳಲ್ಲಿ ಮೇಲ್ವಿಚಾರಕ, ಸ್ಟೇಷನ್ ಮಾಸ್ಟರ್, ಗೂಡ್ಸ್ ರೈಲು ವ್ಯವಸ್ಥಾಪಕ, ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಹಿರಿಯ ಗುಮಾಸ್ತ ಕಮ್ ಟೈಪಿಸ್ಟು, ಸಂಚಾರ ಸಹಾಯಕ ಮುಂತಾದ ಹುದ್ದೆಗಳು ಒಳಗೊಂಡಿವೆ.

ಪ್ರದೇಶವಾರು ಹುದ್ದೆಗಳ ಸಂಖ್ಯೆ :

ರೈಲ್ವೆ ನೇಮಕಾತಿ ಮಂಡಳಿ (RRB) ಪ್ರಕಾರ ವಿವಿಧ ಪ್ರದೇಶಗಳಲ್ಲಿ ಹುದ್ದೆಗಳ ವಿವರ ಹೀಗಿದೆ:

  • ಬೆಂಗಳೂರು – 241
  • ಅಹಮದಾಬಾದ್ – 79
  • ಅಜ್ಮೀರ್ – 345
  • ಭುವನೇಶ್ವರ – 231
  • ಬಿಲಾಸ್ಪುರ – 864
  • ಚಂಡೀಗಢ – 199
  • ಚೆನ್ನೈ – 187
  • ಗುವಾಹಟಿ – 56
  • ಗೋರಖ್‌ಪುರ – 111
  • ಜಮ್ಮು ಮತ್ತು ಶ್ರೀನಗರ – 32
  • ಕೋಲ್ಕತ್ತಾ – 685
  • ಮಾಲ್ಡಾ – 522
  • ಮುಂಬೈ – 596
  • ಮುಜಫರ್‌ಪುರ – 21
  • ಪಾಟ್ನಾ – 23
  • ಪ್ರಯಾಗ್‌ರಾಜ್ – 110
  • ರಾಂಚಿ – 651
  • ಸಿಕಂದರಾಬಾದ್ – 396
  • ಸಿಲಿಗುರಿ – 21
  • ತಿರುವನಂತಪುರಂ – 58
ಯಾರದೋ ಲೋಕದಲ್ಲಿ ಕಳೆದುಹೋಗಿದ್ದ Monkey ; ಆಮೇಲೆ ಮಾಡಿದ ಕ್ರಿಯೆ ನೋಡಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು.!
ವಿದ್ಯಾರ್ಹತೆ :
  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪಡೆದಿರಬೇಕು.
  • ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಮತ್ತು ಸೀನಿಯರ್ ಕ್ಲರ್ಕ್ ಹುದ್ದೆಗಳಿಗೆ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಟೈಪಿಂಗ್ ಪ್ರಾವೀಣ್ಯತೆ ಅಗತ್ಯ.

ವಯೋಮಿತಿ :
  • 18 ರಿಂದ 33 ವರ್ಷ (ಜನವರಿ 1, 2026 ರಂತೆ).

ವಯೋಮಿತಿಯಲ್ಲಿ ಸಡಿಲಿಕೆ :
  • OBC ಅಭ್ಯರ್ಥಿಗಳಿಗೆ – 3 ವರ್ಷಗಳು
  • SC/ST ಅಭ್ಯರ್ಥಿಗಳಿಗೆ – 5 ವರ್ಷಗಳು
  • ದಿವ್ಯಾಂಗ ಅಭ್ಯರ್ಥಿಗಳಿಗೆ – 10 ವರ್ಷಗಳು
Bike ಮೇಲೆ ಹರಿದ ಸ್ಲೀಪರ್ ಬಸ್ ; ಇಬ್ಬರ ಸಾವು ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
 RRB ಅರ್ಜಿ ಶುಲ್ಕ ಮತ್ತು ಪಾವತಿ ವಿವರ :
  • ಸಾಮಾನ್ಯ, EWS, ಮತ್ತು OBC ಅಭ್ಯರ್ಥಿಗಳಿಗೆ ರೂ.500/- ಶುಲ್ಕ.
  • SC, ST, ದಿವ್ಯಾಂಗ, ಮಹಿಳೆ, ಮಾಜಿ ಸೈನಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/- ಶುಲ್ಕ.
  • ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದೆ.
 RRB ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20, 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 22, 2025.
  • ಅರ್ಜಿ ಪರಿಷ್ಕರಣೆ ಅವಧಿ : ನವೆಂಬರ್ 23 ರಿಂದ ಡಿಸೆಂಬರ್ 2, 2025.
ಅಪ್ಪಿತಪ್ಪಿಯೂ ಈ ಜನರು Papaya ತಿನ್ನಲೇ ಬೇಡಿ ; ತಿಂದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ.!
RRB ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಂತ ಹಂತವಾಗಿ ನಡೆಯಲಿದೆ.

1. ಪ್ರಥಮ ಹಂತ (CBT-1) – 100 ಅಂಕಗಳ ಆನ್‌ಲೈನ್ ಪರೀಕ್ಷೆ (90 ನಿಮಿಷ ಅವಧಿ)

  • ಸಾಮಾನ್ಯ ಜಾಗೃತಿ – 40 ಪ್ರಶ್ನೆಗಳು (40 ಅಂಕ)
  • ಗಣಿತ – 30 ಪ್ರಶ್ನೆಗಳು (30 ಅಂಕ)
  • ಬುದ್ಧಿಮತ್ತೆ ಮತ್ತು ತಾರ್ಕಿಕ ಪ್ರಶ್ನೆಗಳು – 30 ಪ್ರಶ್ನೆಗಳು (30 ಅಂಕ)

2. ದ್ವಿತೀಯ ಹಂತ (CBT-2) 

  1. ಟೈಪಿಂಗ್ ಕೌಶಲ್ಯ ಪರೀಕ್ಷೆ / ಆನ್‌ಲೈನ್ ಆಪ್ಟಿಟ್ಯೂಡ್ ಟೆಸ್ಟ್.
  2. ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.
 RRB ಸಂಬಳ ಮತ್ತು ಭತ್ಯೆಗಳು :

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಪ್ರಕಾರ ವೇತನ ನೀಡಲಾಗುತ್ತದೆ:

  • ಸ್ಟೇಷನ್ ಮಾಸ್ಟರ್ ಮತ್ತು ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ : ರೂ.35,400/- ತಿಂಗಳಿಗೆ.
  • ಸಂಚಾರ ಸಹಾಯಕರು : ರೂ.25,500/- ತಿಂಗಳಿಗೆ.
  • ಇತರ ಹುದ್ದೆಗಳು : ರೂ.29,200/- ತಿಂಗಳಿಗೆ, ಇವುಗಳ ಜೊತೆಗೆ ಇತರ ಸರ್ಕಾರಿ ಭತ್ಯೆಗಳೂ ಸಿಗಲಿವೆ.
ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಗೆ ಪೊಲೀಸ್ ಕಾರು ಡಿಕ್ಕಿ ; Chasing ವಿಡಿಯೋ ವೈರಲ್.!
ಅಂತಿಮವಾಗಿ :

ರೈಲ್ವೆ ಇಲಾಖೆಯ (RRB) ಈ ನೇಮಕಾತಿ ಅಧಿಸೂಚನೆ ದೇಶದಾದ್ಯಂತ ಸಾವಿರಾರು ನಿರುದ್ಯೋಗಿಗಳಿಗೆ ಚೈತನ್ಯ ತಂದಿದೆ. ಪದವಿ ಅರ್ಹತೆ ಹೊಂದಿರುವ ಯುವಕರು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು. ಅರ್ಜಿ ಸಲ್ಲಿಸಲು ಅಧಿಕೃತ RRB ವೆಬ್‌ಸೈಟ್‌ಗೆ ಭೇಟಿ ನೀಡಿ ನವೆಂಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು.

ಶಾಲಾ ಸಮವಸ್ತ್ರದಲ್ಲೇ ವೈನ್ ಶಾಪ್‌ನಲ್ಲಿ Alcohol ಖರೀದಿಸಿದ ವಿದ್ಯಾರ್ಥಿನಿಯರು ; ಸಿಸಿಟಿವಿ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಮಾಂಡ್ಲಾ (ಮಧ್ಯಪ್ರದೇಶ) : ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಲ್ಲಿ ನಡೆದ ಒಂದು ಅಸಾಮಾನ್ಯ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶಾಲಾ ಸಮವಸ್ತ್ರ ಧರಿಸಿದ ಕೆಲವು ವಿದ್ಯಾರ್ಥಿನಿಯರು ಸ್ಥಳೀಯ ಮದ್ಯದಂಗಡಿಗೆ ತೆರಳಿ ಮದ್ಯ (Alcohol) ಖರೀದಿಸಿದ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ ಅಧಿಕಾರಿಗಳು ತಕ್ಷಣ ಕ್ರಮಕ್ಕೆ ಇಳಿದಿದ್ದಾರೆ.

Milk : ಕುದಿಸಿದಾಗ ರಬ್ಬರ್‌ನಂತಾದ ಹಾಲು ; ಎಫ್‌ಡಿಎ ತನಿಖೆ ಆರಂಭ.!

ಘಟನೆ ನೈನ್ಪುರ ಪ್ರದೇಶದ ಸರ್ಕಾರಿ ಪರವಾನಗಿ ಹೊಂದಿದ ಮದ್ಯದಂಗಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯದಲ್ಲಿ ವಿದ್ಯಾರ್ಥಿನಿಯರು ಶಾಲಾ ಸಮವಸ್ತ್ರದಲ್ಲಿಯೇ ಮುಖವನ್ನು ಸ್ಕಾರ್ಫ್‌ನಿಂದ ಮುಚ್ಚಿಕೊಂಡು ಅಂಗಡಿಗೆ ಪ್ರವೇಶಿಸುವುದು ಕಾಣುತ್ತದೆ.

ಅವರು ಕೌಂಟರ್ ಬಳಿ ಹೋಗಿ ಮದ್ಯವನ್ನು (Alcohol) ಖರೀದಿಸಿ ಹೊರಟುಹೋಗುತ್ತಾರೆ. ಘಟನೆ ವೇಳೆ ಅಂಗಡಿ ಸಿಬ್ಬಂದಿಗಳು ವಿದ್ಯಾರ್ಥಿನಿಯರ ವಯಸ್ಸು ಅಥವಾ ಅವರ ಗುರುತಿನ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ ಎಂಬುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಪೊಲೀಸ್ ತಂಡವು ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಿಸಿ ವಿದ್ಯಾರ್ಥಿನಿಯರಿಗೆ ಮದ್ಯ (Alcohol) ಮಾರಾಟವಾಗಿರುವುದು ದೃಢಪಡಿಸಿದೆ. ಇದು ಪರವಾನಗಿ ನಿಯಮ ಉಲ್ಲಂಘನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಅಬಕಾರಿ ಅಧಿಕಾರಿಯಾದ ರಾಮ್ಜಿ ಪಾಂಡೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಅಪ್ರಾಪ್ತ ವಯಸ್ಕರಿಗೆ ಮದ್ಯ (Alcohol) ಮಾರಾಟ ಮಾಡುವುದು ಕಾನೂನುಬಾಹಿರ. ಈ ಅಂಗಡಿಯ ಪರವಾನಗಿಯನ್ನು ರದ್ದುಪಡಿಸುವ ಜೊತೆಗೆ ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದ್ದಾರೆ.

Teacher : ಶಿಕ್ಷಕಿಯ ಮೇಲೆ ಅಮಾನವೀಯ ಕೃತ್ಯ : ಆರೋಪಿ ಪೊಲೀಸ್‌ ವಶಕ್ಕೆ.!

ಪೊಲೀಸರು ಈಗ ಈ ವಿದ್ಯಾರ್ಥಿನಿಯರು ಸ್ವಯಂ ಮದ್ಯ (Alcohol) ಖರೀದಿಗೆ ಬಂದರೋ ಅಥವಾ ಯಾರಾದರೂ ಅವರನ್ನು ಪ್ರೇರೇಪಿಸಿದರೋ ಎಂಬ ಕೋನದಲ್ಲೂ ತನಿಖೆ ನಡೆಸುತ್ತಿದ್ದಾರೆ. ಅಂಗಡಿ ಮಾಲೀಕರು ಮತ್ತು ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ.

ಈ ಘಟನೆ ಮಾಂಡ್ಲಾ ಜಿಲ್ಲೆಯಲ್ಲಿ ಜನರಲ್ಲಿ ಆಕ್ರೋಶ ಹುಟ್ಟಿಸಿದೆ. ಸ್ಥಳೀಯರು ಇಂತಹ ಅಕ್ರಮ ಕಾರ್ಯಗಳಿಗೆ ಅವಕಾಶ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹಂಚಿಕೊಳ್ಳುತ್ತಿರುವ ಹಲವರು “ಇದು ಯುವ ಪೀಳಿಗೆಯ ಮೇಲೆ ದುಷ್ಪರಿಣಾಮ ಬೀರುವ ಘಟನೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಹೆಚ್ಚುತ್ತಿರುವ Heart-Attack : ಮನೆಯಲ್ಲಿಯೇ ಆರಂಭಿಕ ಹೃದಯಾಘಾತವನ್ನು ಹೀಗೆ ಗುರುತಿಸಿ.!
 ಮದ್ಯ (Alcohol) ಖರೀದಿಸುತ್ತಿರುವ ವಿದ್ಯಾರ್ಥಿನಿಯರ ವಿಡಿಯೋ :

https://youtu.be/_ewZHV3SuAw?si=3nyw8KBIbTdeBYhe


ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಗೆ ಪೊಲೀಸ್ ಕಾರು ಡಿಕ್ಕಿ ; Chasing ವಿಡಿಯೋ ವೈರಲ್.!

chasing

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದ ಒಂದು ಚೇಸಿಂಗ್ (chasing) ದೃಶ್ಯ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಯು ಬೈಕ್‌ನಲ್ಲಿ ವೇಗವಾಗಿ ಪಲಾಯನಗೈದಿದ್ದು, ಆತನನ್ನು ಬೆನ್ನಟ್ಟಿದ ಪೊಲೀಸರು ಕಾರಿನಿಂದ ಡಿಕ್ಕಿ ಹೊಡೆದು ನೆಲಕ್ಕೆ ಕೆಡವಿದ ಕ್ಷಣದ ವಿಡಿಯೋ ವೈರಲ್ ಆಗಿದೆ.

ಘಟನೆ **ಕ್ಯಾಲಿಫೋರ್ನಿಯಾದ ಸಾನ್ ಬೆರ್ನಾರ್ಡಿನೋ ಕೌಂಟಿ (San Bernardino County)**ಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

Australian ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಕಿರುಕುಳ ನೀಡಿದ ಪಾಪಿ : ಪೊಲೀಸರ ಟ್ರಿಟ್‌ ನೋಡಿ ವಾಹ್‌ ಎಂದ ನೆಟ್ಟಿಗರು.!

ಮಧ್ಯಾಹ್ನ 12:30ರ ಸುಮಾರಿಗೆ ಸ್ಥಳೀಯ ಮಹಿಳೆಯೊಬ್ಬಳು ಪೊಲೀಸರಿಗೆ ದೂರನ್ನು ನೀಡಿದ್ದಾಳೆ. ಶಂಕಿತ ವ್ಯಕ್ತಿಯೊಬ್ಬಳು ಬಂದೂಕು ಹಿಡಿದು ತನ್ನ ಮೇಲೆ ಬೆದರಿಕೆ ಹಾಕುತ್ತಿದ್ದಾನೆಂದು. ಈ ಮಾಹಿತಿಯನ್ನು ಪಡೆದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಶಂಕಿತ ವ್ಯಕ್ತಿಯು ಅಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ದುರದೃಷ್ಟವಶಾತ್, ಡೆಪ್ಯೂಟಿ ಆಂಡ್ರ್ಯೂ ನುನೆಜ್ (Deputy Andrew Nunez) ಎಂಬ ಪೊಲೀಸ್ ಅಧಿಕಾರಿ ಆ ಗುಂಡೇಟಿಗೆ ಬಲಿಯಾಗಿದ್ದಾರೆ.

ಯಾರದೋ ಲೋಕದಲ್ಲಿ ಕಳೆದುಹೋಗಿದ್ದ Monkey ; ಆಮೇಲೆ ಮಾಡಿದ ಕ್ರಿಯೆ ನೋಡಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು.!

ಅವರು ಕಳೆದ ಆರು ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನುನೆಜ್ ಅವರ ಹಿಂದೆ ಗರ್ಭಿಣಿ ಪತ್ನಿ ಹಾಗೂ ಎರಡು ವರ್ಷದ ಮಗಳು ಉಳಿದಿದ್ದಾರೆ.

ಘಟನೆ ಬಳಿಕ ಆರೋಪಿಯು ಸ್ಥಳದಿಂದ ಪಲಾಯನಗೈದಿದ್ದಾನೆ. ಪೊಲೀಸರು ಕೂಡಲೇ ಬೆನ್ನಟ್ಟಿದಾಗ ಆತ ಬೈಕ್‌ನ ವೇಗವನ್ನು ಗಂಟೆಗೆ 150 ಮೈಲುಗಳಿಗಿಂತ ಹೆಚ್ಚು (ಸುಮಾರು 240 ಕಿಮೀ/ಗಂ) ವರೆಗೆ ಹೆಚ್ಚಿಸಿದ್ದಾನೆ ಎಂದು ವರದಿಯಾಗಿದೆ.

ಯಾರದೋ ಲೋಕದಲ್ಲಿ ಕಳೆದುಹೋಗಿದ್ದ Monkey ; ಆಮೇಲೆ ಮಾಡಿದ ಕ್ರಿಯೆ ನೋಡಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು.!

ಸರ್ವೇಲ್ಯಾನ್ಸ್ ದೃಶ್ಯಾವಳಿಗಳ ಪ್ರಕಾರ, ಆರೋಪಿಯು ಹೆದ್ದಾರಿಯಲ್ಲಿ ಅಪಾಯಕಾರಿ ವೇಗದಲ್ಲಿ ಚಲಿಸುತ್ತಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ತಡೆಯಲು ತೀವ್ರ ಚೇಸಿಂಗ್ ನಡೆಸಿದ್ದಾರೆ. ನಂತರ, ಪೊಲೀಸ್ ವಾಹನವು ಆರೋಪಿಯ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಅವನನ್ನು ನೆಲಕ್ಕೆ ಬೀಳಿಸಿದೆ.

ವಿಡಿಯೋ ದೃಶ್ಯಾವಳಿಯಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಕ್ಷಣ, ಶಂಕಿತನು ನೆಲಕ್ಕೆ ಬಿದ್ದ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತವೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಜನರಿಂದ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

Bike ಮೇಲೆ ಹರಿದ ಸ್ಲೀಪರ್ ಬಸ್ ; ಇಬ್ಬರ ಸಾವು ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಶಂಕಿತನ ಗುರುತನ್ನು ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗಿಲ್ಲ. ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಸ್ತುತ ಅವನ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ, ಅವನ ವಿರುದ್ಧ ಪೊಲೀಸ್ ಅಧಿಕಾರಿಯ ಹತ್ಯೆ (Officer Murder) ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕೃತ ಹೇಳಿಕೆ ನೀಡಲಾಗಿದೆ.

ಪೊಲೀಸ್ ಮುಖ್ಯಸ್ಥ ಶಾನನ್ ಡಿಕಸ್ (Shannon Dicus) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ನಾವು ಸಹೋದ್ಯೋಗಿಯನ್ನು ಮಾತ್ರವಲ್ಲದೆ ಒಬ್ಬ ಪತಿ, ತಂದೆ ಮತ್ತು ನಿಷ್ಠಾವಂತ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ. ನುನೆಜ್ ಅವರ ಕುಟುಂಬಕ್ಕೆ ಅಗತ್ಯ ಬೆಂಬಲ ನೀಡುವುದು ಮತ್ತು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಮ್ಮ ಕರ್ತವ್ಯ,” ಎಂದು ಹೇಳಿದ್ದಾರೆ.

ಅಪ್ಪಿತಪ್ಪಿಯೂ ಈ ಜನರು Papaya ತಿನ್ನಲೇ ಬೇಡಿ ; ತಿಂದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ.!

ಈ ಘಟನೆಯು ಅಮೆರಿಕಾದಲ್ಲಿ ಮತ್ತೆ ಪೊಲೀಸ್ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತ ಚರ್ಚೆಗೆ ಕಾರಣವಾಗಿದೆ.

ವಿಡಿಯೋ :

https://twitter.com/i/status/1983041884210827396

ರೆಸ್ಟೋರೆಂಟ್‌ನಲ್ಲಿ ಅಣ್ಣ-ತಂಗಿಯ ಮೇಲೆ Police ದರ್ಪ ; ಸಿಸಿಟಿವಿ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಪಟನಾ : ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿ ನಡೆದ ಪೊಲೀಸ್‌ (Police) ದರ್ಪದ ಘಟನೆತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರ್ಸೋಯ್ ಪೊಲೀಸ್ (Police) ಠಾಣೆಯ ಇನ್‌ಚಾರ್ಜ್ ಅಧಿಕಾರಿಯೋರ್ವ ರೆಸ್ಟೋರೆಂಟ್‌ನಲ್ಲಿ ಸಹೋದರ ಮತ್ತು ಸಹೋದರಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಬಹಿರಂಗವಾದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಘಟನೆ ಅಕ್ಟೋಬರ್ 24 ರಂದು ಕತಿಹಾರ್ ಜಿಲ್ಲೆಯ ಬರ್ಸೋಯ್ ಪ್ರದೇಶದಲ್ಲಿರುವ ಬಿಆರ್–11 ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಕತಿಹಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಶಿಖರ್ ಚೌಧರಿ ಅವರು ಬರ್ಸೋಯ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ರಾಮಚಂದ್ರ ಮಂಡಲ್ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

ಪೊಲೀಸ್ (Police) ಇಲಾಖೆಯ ಪ್ರಕಾರ, SHO ರಾಮಚಂದ್ರ ಮಂಡಲ್ ಅವರು ಚುನಾವಣಾ ಪರಿಶೀಲನೆಗಾಗಿ ಸ್ಥಳೀಯ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ರೆಸ್ಟೋರೆಂಟ್‌ಗೆ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಪ್ರವೇಶಿಸಿ ಅಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ಬಳಿ ತೆರಳಿ ಪ್ರಶ್ನೆ ಮಾಡಿದ್ದಾರೆ.

ಯುವಕ ತನ್ನ ಜೊತೆ ಕುಳಿತಿದ್ದವರು ತಂಗಿಯೇ ಎಂದು ಸ್ಪಷ್ಟಪಡಿಸಿದರೂ, SHO ಆ ವಿವರಣೆಯನ್ನು ನಂಬದೇ ಅತಿಯಾದ ಶಬ್ದದಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಇದ್ದ ಗ್ರಾಹಕರು ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಬಳಿಕ ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ ಎಂದು ಸಾಕ್ಷಿಗಳು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸ್ಥಳೀಯ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ಕತಿಹಾರ್ ಪೊಲೀಸ್ (Police) ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯಲ್ಲಿ, “ತನಿಖೆಯ ವೇಳೆ SHO ರಾಮಚಂದ್ರ ಮಂಡಲ್ ಅವರು ಕರ್ತವ್ಯ ನಿರ್ಲಕ್ಷ್ಯ ಮತ್ತು ಅಸಭ್ಯ ನಡವಳಿಕೆಗೆ ಒಳಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ. ಇಂತಹ ವರ್ತನೆ ಪೊಲೀಸರ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ” ಎಂದು ತಿಳಿಸಲಾಗಿದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಕತಿಹಾರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಚೇರಿ) ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಬಳಿಕ ಪೂರ್ಣ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಎಲ್ಲ ಅಧಿಕಾರಿಗಳಿಗೆ ಕರ್ತವ್ಯ ಸಮಯದಲ್ಲಿ ಶಿಸ್ತು, ನೈತಿಕತೆ ಮತ್ತು ಸಾರ್ವಜನಿಕರೊಂದಿಗೆ ಗೌರವಯುತ ನಡವಳಿಕೆಯನ್ನು ಪಾಲಿಸುವಂತೆ ಸೂಚಿಸಿದೆ.

ಪೊಲೀಸ್‌ (Police) ದರ್ಪದ ವಿಡಿಯೋ :

https://twitter.com/i/status/1982712167918182539


ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಗೆ ಪೊಲೀಸ್ ಕಾರು ಡಿಕ್ಕಿ ; Chasing ವಿಡಿಯೋ ವೈರಲ್.!

chasing

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದ ಒಂದು ಚೇಸಿಂಗ್ (chasing) ದೃಶ್ಯ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಪೊಲೀಸ್ ಅಧಿಕಾರಿಯನ್ನು ಕೊಂದ ಆರೋಪಿಯು ಬೈಕ್‌ನಲ್ಲಿ ವೇಗವಾಗಿ ಪಲಾಯನಗೈದಿದ್ದು, ಆತನನ್ನು ಬೆನ್ನಟ್ಟಿದ ಪೊಲೀಸರು ಕಾರಿನಿಂದ ಡಿಕ್ಕಿ ಹೊಡೆದು ನೆಲಕ್ಕೆ ಕೆಡವಿದ ಕ್ಷಣದ ವಿಡಿಯೋ ವೈರಲ್ ಆಗಿದೆ.

ಘಟನೆ **ಕ್ಯಾಲಿಫೋರ್ನಿಯಾದ ಸಾನ್ ಬೆರ್ನಾರ್ಡಿನೋ ಕೌಂಟಿ (San Bernardino County)**ಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

Australian ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಕಿರುಕುಳ ನೀಡಿದ ಪಾಪಿ : ಪೊಲೀಸರ ಟ್ರಿಟ್‌ ನೋಡಿ ವಾಹ್‌ ಎಂದ ನೆಟ್ಟಿಗರು.!

ಮಧ್ಯಾಹ್ನ 12:30ರ ಸುಮಾರಿಗೆ ಸ್ಥಳೀಯ ಮಹಿಳೆಯೊಬ್ಬಳು ಪೊಲೀಸರಿಗೆ ದೂರನ್ನು ನೀಡಿದ್ದಾಳೆ. ಶಂಕಿತ ವ್ಯಕ್ತಿಯೊಬ್ಬಳು ಬಂದೂಕು ಹಿಡಿದು ತನ್ನ ಮೇಲೆ ಬೆದರಿಕೆ ಹಾಕುತ್ತಿದ್ದಾನೆಂದು. ಈ ಮಾಹಿತಿಯನ್ನು ಪಡೆದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಶಂಕಿತ ವ್ಯಕ್ತಿಯು ಅಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ದುರದೃಷ್ಟವಶಾತ್, ಡೆಪ್ಯೂಟಿ ಆಂಡ್ರ್ಯೂ ನುನೆಜ್ (Deputy Andrew Nunez) ಎಂಬ ಪೊಲೀಸ್ ಅಧಿಕಾರಿ ಆ ಗುಂಡೇಟಿಗೆ ಬಲಿಯಾಗಿದ್ದಾರೆ.

ಅವರು ಕಳೆದ ಆರು ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನುನೆಜ್ ಅವರ ಹಿಂದೆ ಗರ್ಭಿಣಿ ಪತ್ನಿ ಹಾಗೂ ಎರಡು ವರ್ಷದ ಮಗಳು ಉಳಿದಿದ್ದಾರೆ.

ಯಾರದೋ ಲೋಕದಲ್ಲಿ ಕಳೆದುಹೋಗಿದ್ದ Monkey ; ಆಮೇಲೆ ಮಾಡಿದ ಕ್ರಿಯೆ ನೋಡಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು.!

ಘಟನೆ ಬಳಿಕ ಆರೋಪಿಯು ಸ್ಥಳದಿಂದ ಪಲಾಯನಗೈದಿದ್ದಾನೆ. ಪೊಲೀಸರು ಕೂಡಲೇ ಬೆನ್ನಟ್ಟಿದಾಗ ಆತ ಬೈಕ್‌ನ ವೇಗವನ್ನು ಗಂಟೆಗೆ 150 ಮೈಲುಗಳಿಗಿಂತ ಹೆಚ್ಚು (ಸುಮಾರು 240 ಕಿಮೀ/ಗಂ) ವರೆಗೆ ಹೆಚ್ಚಿಸಿದ್ದಾನೆ ಎಂದು ವರದಿಯಾಗಿದೆ.

ಸರ್ವೇಲ್ಯಾನ್ಸ್ ದೃಶ್ಯಾವಳಿಗಳ ಪ್ರಕಾರ, ಆರೋಪಿಯು ಹೆದ್ದಾರಿಯಲ್ಲಿ ಅಪಾಯಕಾರಿ ವೇಗದಲ್ಲಿ ಚಲಿಸುತ್ತಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ತಡೆಯಲು ತೀವ್ರ ಚೇಸಿಂಗ್ ನಡೆಸಿದ್ದಾರೆ. ನಂತರ, ಪೊಲೀಸ್ ವಾಹನವು ಆರೋಪಿಯ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಅವನನ್ನು ನೆಲಕ್ಕೆ ಬೀಳಿಸಿದೆ.

ವಿಡಿಯೋ ದೃಶ್ಯಾವಳಿಯಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಕ್ಷಣ, ಶಂಕಿತನು ನೆಲಕ್ಕೆ ಬಿದ್ದ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತವೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಜನರಿಂದ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

Bike ಮೇಲೆ ಹರಿದ ಸ್ಲೀಪರ್ ಬಸ್ ; ಇಬ್ಬರ ಸಾವು ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಶಂಕಿತನ ಗುರುತನ್ನು ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗಿಲ್ಲ. ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಸ್ತುತ ಅವನ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ, ಅವನ ವಿರುದ್ಧ ಪೊಲೀಸ್ ಅಧಿಕಾರಿಯ ಹತ್ಯೆ (Officer Murder) ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕೃತ ಹೇಳಿಕೆ ನೀಡಲಾಗಿದೆ.

ಪೊಲೀಸ್ ಮುಖ್ಯಸ್ಥ ಶಾನನ್ ಡಿಕಸ್ (Shannon Dicus) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ನಾವು ಸಹೋದ್ಯೋಗಿಯನ್ನು ಮಾತ್ರವಲ್ಲದೆ ಒಬ್ಬ ಪತಿ, ತಂದೆ ಮತ್ತು ನಿಷ್ಠಾವಂತ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ. ನುನೆಜ್ ಅವರ ಕುಟುಂಬಕ್ಕೆ ಅಗತ್ಯ ಬೆಂಬಲ ನೀಡುವುದು ಮತ್ತು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಮ್ಮ ಕರ್ತವ್ಯ,” ಎಂದು ಹೇಳಿದ್ದಾರೆ.

ಅಪ್ಪಿತಪ್ಪಿಯೂ ಈ ಜನರು Papaya ತಿನ್ನಲೇ ಬೇಡಿ ; ತಿಂದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ.!

ಈ ಘಟನೆಯು ಅಮೆರಿಕಾದಲ್ಲಿ ಮತ್ತೆ ಪೊಲೀಸ್ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತ ಚರ್ಚೆಗೆ ಕಾರಣವಾಗಿದೆ.

ವಿಡಿಯೋ :

https://twitter.com/i/status/1983041884210827396