ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 31

Pregnant : ಅಮಾನವೀಯ ಘಟನೆ ; ಗರ್ಭಿಣಿಗೆ ಬೆಡ್ ಕೊಡದ ಆಸ್ಪತ್ರೆ, ನೆಲದ ಮೇಲೆಯೇ ಹೆರಿಗೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಮನುಷ್ಯತ್ವವೇ ಮರೆತಿರುವಂತ ಘಟನೆ ಒಂದು ಬೆಳಕಿಗೆ ಬಂದಿದೆ. ಪ್ರಸವ (ಹೆರಿಗೆ) ನೋವಿನಿಂದ ಬಳಲುತ್ತಿದ್ದ ಗರ್ಭಿಣಿ (Pregnant) ಮಹಿಳೆಯೊಬ್ಬರು ಆಸ್ಪತ್ರೆಗೆ ತಲುಪಿದರೂ, ಅಲ್ಲಿನ ಸಿಬ್ಬಂದಿ ಸೂಕ್ತ ಚಿಕಿತ್ಸೆಯನ್ನು ನೀಡದೇ ನಿರ್ಲಕ್ಷ್ಯ ತೋರಿದ್ದಾರೆ.

ಪರಿಣಾಮವಾಗಿ, ಆ ಗರ್ಭಿಣಿ (Pregnant) ಮಹಿಳೆ ಆಸ್ಪತ್ರೆಯ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಆಸ್ಪತ್ರೆಯಲ್ಲಿ ಸೌಲಭ್ಯ ಸಿಗದೇ ನೆಲದ ಮೇಲೆಯೇ ಹೆರಿಗೆ :

ಗರ್ಭಿಣಿ (Pregnant) ಕುಟುಂಬಸ್ಥರೊಂದಿಗೆ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿದ್ದ ವೈದ್ಯರು “ಇಲ್ಲಿ ಹೆರಿಗೆ ಮಾಡಿಸುವ ವ್ಯವಸ್ಥೆ ಇಲ್ಲ” ಎಂದು ಹೇಳಿ ದಾಖಲಿಸಲು ನಿರಾಕರಿಸಿದ್ದಾರೆ. ಇದರಿಂದಾಗಿ ಗರ್ಭಿಣಿ (Pregnant) ನೋವಿನಿಂದ ನರಳಾಡುತ್ತಾ, ಯಾರ ಸಹಾಯವೂ ಇಲ್ಲದೆ ನೆಲದ ಮೇಲೆಯೇ ಹೆರಿಗೆ ಮಾಡಿದ್ದಾಳೆ.

ಸದ್ಯ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಯ ನಿರ್ಲಕ್ಷ್ಯತೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಸರ್ಕಾರಿ ಆಸ್ಪತ್ರೆಗಳು ಸಾಮಾನ್ಯ ಜನರ ಏಕೈಕ ಆಧಾರ. ಆದರೆ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಹಲವರು ಕಿಡಿಕಾರಿದ್ದಾರೆ.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!
ನೆಲದ ಮೇಲೆ ಅಳುತ್ತಿರುವ ಗರ್ಭಿಣಿ (Pregnant) ; ಸಿಬ್ಬಂದಿ ನಿರ್ಲಕ್ಷ್ಯ :

ವೈರಲ್ ಆದ ದೃಶ್ಯದಲ್ಲಿ ಮಹಿಳೆ ನೆಲದ ಮೇಲೆ ಮಲಗಿ ನೋವಿನಿಂದ ಅಳುತ್ತಿರುವುದು, ಸಂಕಟಪಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಆದರೆ, ಅಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾರೂ ಸಹಾಯಕ್ಕೆ ಬಾರದಿರುವುದು ಜನರ ಕಣ್ಣು ತೆರೆಸುವಂತಾಗಿದೆ.

ಕುಟುಂಬದ ಸದಸ್ಯರು ಆರೋಪಿಸುತ್ತಾ, “ಅವರು ಬೆಡ್ ಕೊಡಲಿಲ್ಲ, ಚಿಕಿತ್ಸೆ ಕೊಡಲಿಲ್ಲ. ಮಗುವಿಗೆ ಏನಾದರೂ ಆಗಿದ್ದರೆ ಯಾರು ಜವಾಬ್ದಾರಿ?” ಎಂದು ಪ್ರಶ್ನಿಸಿದ್ದಾರೆ. ಘಟನೆಯ ನಂತರ ಕುಟುಂಬದವರೊಬ್ಬರಾದ ಸೋನಿ ಮಾತನಾಡಿ, “ಮಹಿಳೆಯ ಕಷ್ಟ ನೋಡಿ ಹೃದಯವೇ ಬಡಿದುಕೊಂಡರೂ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಇದು ನಮ್ಮ ಸಮಾಜಕ್ಕೆ ನಾಚಿಕೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!
ಕ್ರಮಕೈಗೊಳ್ಳುವ ಒತ್ತಾಯ :

ಘಟನೆ ಬಹಿರಂಗವಾದ ನಂತರ ಸ್ಥಳೀಯರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಈ ನಿರ್ಲಕ್ಷ್ಯಕ್ಕೆ ಕಾರಣರಾದ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಘಟನೆ ಮತ್ತೆ ಒಂದುವೇಳೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಸೌಲಭ್ಯ ಕೊರತೆ ಮತ್ತು ಸಿಬ್ಬಂದಿ ಜವಾಬ್ದಾರಿಯ ಕೊರತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಗರ್ಭಿಣಿ (Pregnant) ಮಹಿಳೆಯ ವಿಡಿಯೋ :

https://twitter.com/i/status/1973352383402090998

Pregnant woman : Each month is about 29½ days long, which is about nine lunar months. Symptoms of pregnancy include missed periods, tender breasts, breast enlargement, darkening of the nipples, nausea and vomiting, hunger, and frequent urination.


ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನಗರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಪತಿಯ ಅಸಹನೀಯ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪತಿಯ ಅಸಭ್ಯ ವರ್ತನೆ :

ಮಹಿಳೆಯ ದೂರಿನ ಪ್ರಕಾರ, ಪತಿ ಬೇಡದ ರೀತಿಯಲ್ಲಿ ಬೆಡ್ ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಖಾಸಗಿ (Private) ದೃಶ್ಯಾವಳಿಗಳನ್ನು ದಾಖಲಿಸಿದ್ದಾನೆ. ಬಳಿಕ ಆ ಖಾಸಗಿ (Private) ದೃಶ್ಯಾವಳಿಗಳನ್ನು ತನ್ನ ಸ್ನೇಹಿತರಿಗೆ ಹಂಚಿಕೊಂಡಿದ್ದಾನೆ. ಅಲ್ಲದೆ, ತನ್ನ ಸ್ನೇಹಿತರೊಂದಿಗೆ ಸಂಬಂಧ ಬೆಳೆಸಬೇಕು ಎಂದು ಹೆಂಡತಿಯನ್ನು ಒತ್ತಾಯಿಸಿ, ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪತಿ, “ನೀನು ನನ್ನ ಸ್ನೇಹಿತರ ಜೊತೆಗೂ ಸಮಯ ಕಳೆಯಬೇಕು, ಇಲ್ಲದಿದ್ದರೆ ಖಾಸಗಿ (Private) ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತೇನೆ” ಎಂದು ಹೆಂಡತಿಗೆ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಎರಡನೇ ಮದುವೆಯ ಆರೋಪ :

ಮಹಿಳೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸೈಯದ್ ಇನಾಮುಲ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು. ಆದರೆ, ಆತ ಈಗಾಗಲೇ ಒಂದು ಮದುವೆ ಮಾಡಿಕೊಂಡಿದ್ದ ವಿಷಯವನ್ನು ಮರೆಮಾಚಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ. ಮದುವೆಯ ನಂತರ ಆಕೆಯ ಖಾಸಗಿ (Private) ಚಿತ್ರಗಳು ಮತ್ತು ವಿಡಿಯೋಗಳನ್ನು ದುಬೈನಲ್ಲಿ ಇರುವ ಸ್ನೇಹಿತರಿಗೆ ಕಳುಹಿಸಿ ಹಿಂಸಿಸುತ್ತಿದ್ದನೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಇದಲ್ಲದೆ, “ನನಗೆ ಸುಮಾರು 19 ಜನ ಮಹಿಳೆಯರೊಂದಿಗೆ ಸಂಬಂಧವಿದೆ” ಎಂದು ಪತಿ ಹೇಳಿಕೊಂಡಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪತ್ನಿಯ ದೂರು ಮೂಲಕ ಹೊರಬಂದಿದೆ.

ಪೊಲೀಸರ ಕ್ರಮ :

ಪತ್ನಿಯ ಖಾಸಗಿ (Private) ಚಿತ್ರಗಳು ಮತ್ತು ವಿಡಿಯೋಗಳ ಘಟನೆ ಸಂಬಂಧ ಪುಟ್ಟೇಣಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ತನಿಖೆ ನಡೆಯುತ್ತಿದೆ.


ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ನ್ಯೂಯಾರ್ಕ್‌ನಲ್ಲಿ 36 ವರ್ಷದ ಮಹಿಳೆಯೊಬ್ಬಳ ಮೇಲೆ ನಡೆದ ಭೀಕರ ದಾಳಿ ಹಾಗೂ ಅತ್ಯಾಚಾರ (sexual-assault) ಪ್ರಕರಣ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ :

ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ನ್ಯೂಯಾರ್ಕ್‌ನ ನಾರ್ವುಡ್ ಪ್ರದೇಶದ ಪುಟ್ನಮ್ ಪ್ಲೇಸ್ ಬಳಿ ಇರುವ ವಸತಿ ಕಟ್ಟಡಕ್ಕೆ ಆರೋಪಿಯು ಪ್ರವೇಶಿಸಿದ್ದಾನೆ. ಕಟ್ಟಡದೊಳಗೆ ಮಹಿಳೆಯನ್ನು ಗುರಿಯಾಗಿಸಿಕೊಂಡು ಶಾರೀರಿಕ ದಾಳಿ ನಡೆಸಿ ನೆಲಕ್ಕೆ ತಳ್ಳಿದ ಬಳಿಕ ಆಕೆಯ ಮೇಲೆ ಅತ್ಯಾಚಾರ (sexual-assault) ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”

ಈ ವೇಳೆ ಮಹಿಳೆ ತನ್ನನ್ನು ಬಿಡುವಂತೆ ಮನವಿ ಮಾಡಿದ್ದು, ತನ್ನ ಮೇಲೆ ಅತ್ಯಾಚಾರ (sexual-assault) ಮಾಡದಂತೆ ಮನವಿ ಮಾಡಿದ್ದಾಳೆ. ಅಲ್ಲದೆ ಎಷ್ಟು ಹಣ ಬೇಕೆಂದು ಕೇಳಿಕೊಂಡಿದ್ದಾಳೆ. ಆದರೆ ದಾಳಿಕೋರನು ಅತ್ಯಾಚಾರ (sexual-assault) ಮಾಡಿ, ಆಕೆಯ ಪರ್ಸ್‌ನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಆ ಪರ್ಸ್‌ನಲ್ಲಿ 250 ಡಾಲರ್ ನಗದು, ಆಕೆಯ ಗುರುತಿನ ಚೀಟಿ ಹಾಗೂ ಕೀಲಿಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಬಂಧನ :

ಘಟನೆಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಕಟ್ಟಡದೊಳಗೆ ದಾಖಲಾಗಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿತು. ಆ ವಿಡಿಯೋದಲ್ಲಿ ಆರೋಪಿಯ (sexual-assault) ನ್ನು ಕುತ್ತಿಗೆಗೆ ಟವಲ್ ಸುತ್ತಿಕೊಂಡು, ಪ್ಯಾಂಟ್ ಎಳೆಯುತ್ತ ಓಡುತ್ತಿರುವ ದೃಶ್ಯಗಳು ದಾಖಲಾಗಿದ್ದವು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಮರುದಿನ ಮಧ್ಯಾಹ್ನ ಬ್ರಾಂಕ್ಸ್‌ನ ಮತ್ತೊಂದು ಕಟ್ಟಡದೊಳಗೆ ಅಡಗಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದರು. ಸ್ಥಳದಿಂದ ಸುಮಾರು ಎರಡು ಮೈಲು ದೂರದಲ್ಲಿ ಆತನನ್ನು ಪತ್ತೆ ಹಚ್ಚಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅವನನ್ನು ಗುರುತಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿವರ :

ಬಂಧಿತನನ್ನು ಕೆನ್ನೆತ್ ಸಿರಿಬೋ ಎಂದು ಗುರುತಿಸಲಾಗಿದೆ. ಅವನು ನಿರಾಶ್ರಿತನಾಗಿದ್ದು, ನ್ಯೂಜೆರ್ಸಿಯ ಯೂನಿಯನ್ ಬೀಚ್‌ನಲ್ಲಿ ತಂಗಿದ್ದಾನೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನಲ್ಲಿ ಇದುವರೆಗೂ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣ ದಾಖಲಾಗಿರಲಿಲ್ಲ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ದಾಳಿ, ದರೋಡೆ, ಕಳ್ಳತನ ಹಾಗೂ ಕ್ರಿಮಿನಲ್ ಪ್ರಕರಣಗಳು ದಾಖಲಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ಶೀಘ್ರದಲ್ಲೇ ಹಂಚಿಕೊಳ್ಳುವ ನಿರೀಕ್ಷೆಯಿದೆ.

ಅತ್ಯಾಚಾರ (sexual-assault) ಮಾಡಿ ಓಡಿಹೋದ ನಿರಾಶ್ರಿತ ವ್ಯಕ್ತಿಯ ವಿಡಿಯೋ :

https://twitter.com/i/status/1972508298118307948

Note : Sexual-assault is an act of sexual abuse in which one intentionally sexually touches another person without that person’s consent, or coerces or physically forces a person to engage in a sexual act against their will.


ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

0

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.


Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

Metro

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಭಾಷಾ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಬೆಂಗಳೂರಿನ ಮೆಟ್ರೋ (Metro) ನಿಲ್ದಾಣದಲ್ಲಿ ಇಬ್ಬರು ಮಹಿಳೆಯರ ನಡುವೆ ನಡೆದ ವಾಕ್ಸಮರದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಮೆಟ್ರೋ (Metro) ನಿಲ್ದಾಣದಲ್ಲಿ ಭಾಷಾ ಜಗಳ :

ನಗರದ ಪ್ರಮುಖ ಮೆಟ್ರೋ (Metro) ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಕನ್ನಡ ಮಾತನಾಡುತ್ತಿದ್ದ ಮಹಿಳೆಗೆ, ಇನ್ನೊಬ್ಬರು “ಹಿಂದಿ ಮಾತನಾಡಿ” ಎಂದು ಒತ್ತಾಯಿಸಿರುವ ಘಟನೆ ನಡೆದಿದೆ. ಇದರಿಂದ ಇಬ್ಬರ ನಡುವೆ ವಾಕ್ವಾದ ತೀವ್ರಗೊಂಡಿದ್ದು, ಅಲ್ಲಿದ್ದ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

RRB – NTPC ಹುದ್ದೆಗಳಿಗೆ ಭಾರಿ ನೇಮಕಾತಿ : 30,307 ಹುದ್ದೆಗಳ ಖಾಲಿ ಹುದ್ದೆಗಳಿಗೆ ಭರ್ತಿ.!

ವಿಡಿಯೋದಲ್ಲಿ, ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಕನ್ನಡ ಮಾತನಾಡುತ್ತಿರುವ ಮತ್ತೊಬ್ಬ ಮಹಿಳೆಗೆ ಹಿಂದಿ ಮಾತನಾಡಿ ಎಂದು ಹೇಳಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಆ ಕನ್ನಡತಿ ತೀವ್ರವಾಗಿ ಪ್ರತಿಕ್ರಿಯಿಸಿ, “ಇದು ಕರ್ನಾಟಕ, ಇಲ್ಲಿ ಆಡಳಿತ ಭಾಷೆ ಕನ್ನಡ” ಎಂದು ಹಿಮ್ಮೆಟ್ಟದೆ ನಿಂತಿರುವುದು ಗಮನಾರ್ಹವಾಗಿದೆ.

ಕನ್ನಡತಿಯ ದಿಟ್ಟ ಪ್ರತಿಕ್ರಿಯೆಗೆ ಮೆಚ್ಚುಗೆ :

ಈ ವಿಡಿಯೋ ವೈರಲ್ ಆದ ನಂತರ, ಕನ್ನಡ ಮಾತನಾಡಲು ಆಗ್ರಹಿಸಿದ ಕನ್ನಡತಿಯ ಧೈರ್ಯಕ್ಕೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳ ಹೋರಾಟಗಾರರೂ ಈ ಘಟನೆಯನ್ನು ಸ್ವಾಗತಿಸಿ, “ಕರ್ನಾಟಕದಲ್ಲಿ ಕನ್ನಡವೇ ಮೊದಲ ಆದ್ಯತೆ. ಹಿಂದಿ ಮಾತನಾಡಿ ಎಂದು ಒತ್ತಾಯಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹಂಚಿಕೊಂಡು, “ಕನ್ನಡದಲ್ಲಿ ಧೈರ್ಯವಾಗಿ ಪ್ರತಿಕ್ರಿಯಿಸಿದ ಯುವತಿಗೆ ಅಭಿನಂದನೆಗಳು. ಕರ್ನಾಟಕದಲ್ಲಿ ಹಿಂದಿ ಒತ್ತಾಯಿಸುವುದು ಅವಿವೇಕಿ ಧೋರಣೆ. ನಮ್ಮ ನಾಡಲ್ಲಿ ಕನ್ನಡವೇ ನಮ್ಮ ಗುರುತು” ಎಂದು ಹೇಳಿದ್ದಾರೆ.

Metro ದಲ್ಲಿ ಜಗಳ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ :

ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ #SpeakInKannada, #NammaKannada ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗುತ್ತಿದ್ದು, ಅನೇಕರು ಕನ್ನಡತಿಯ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ನಮ್ಮ ರಾಜ್ಯದಲ್ಲಿ ಕನ್ನಡ ಮಾತಾಡುವವರನ್ನೇ ನಾವು ಬೆಂಬಲಿಸುತ್ತೇವೆ” ಎಂದು ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರದ ವಿಡಿಯೋ :

https://twitter.com/i/status/1972656715985523163

ಹೈವೇಯಲ್ಲಿ ಯುವಕರ ಅಪಾಯಕಾರಿ Stunt : ಒಂದೇ ಸ್ಕೂಟರ್‌ನಲ್ಲಿ 5 ಜನ ಕುಳಿತ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಯುವ ಪೀಳಿಗೆಯಲ್ಲೊಂದು ಟ್ರೆಂಡ್ ಆಗಿ ಮಾರ್ಪಟ್ಟಿರುವುದು ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗೋ ಹುಚ್ಚು. ಹೆಚ್ಚು ಲೈಕ್ಸ್, ಕಾಮೆಂಟ್ ಹಾಗೂ ಫಾಲೋವರ್ಸ್ ಗಳಿಸಲು ಕೆಲವರು ಅಪಾಯಕಾರಿ ಸಾಹಸಗಳನ್ನು (Dangerous Stunt) ಮಾಡುತ್ತಿದ್ದಾರೆ. ಆದರೆ, ಇಂತಹ ಸಾಹಸಗಳು ಕೆಲವೊಮ್ಮೆ ಪ್ರಾಣಾಪಾಯಕ್ಕೂ ಕಾರಣವಾಗುತ್ತವೆ ಎಂಬುದನ್ನು ನಾವು ಹಲವು ಬಾರಿ ನೋಡಿದ್ದೇವೆ.

ಬಿಜಾಪುರ್‌ನಲ್ಲಿ ಅಪಾಯಕಾರಿ ಸಾಹಸ :

ಇತ್ತೀಚೆಗೆ ಛತ್ತೀಸ್‌ಗಢದ ಬಿಜಾಪುರ್ (Bijapur, Chhattisgarh) ನಲ್ಲಿ ನಡೆದ ಘಟನೆಯೊಂದು ಇದೀಗ ನೆಟ್ಟಿಗರ ಚರ್ಚೆಗೆ ಕಾರಣವಾಗಿದೆ. ಐವರು ಯುವಕರು ಒಂದೇ ಸ್ಕೂಟರ್‌ನಲ್ಲಿ ಕುಳಿತುಕೊಂಡು ಹೈವೇ ರಸ್ತೆಯಲ್ಲಿ ಅಪಾಯಕಾರಿ ಸ್ಟಂಟ್ (Stunt) ಮಾಡಿದ್ದಾರೆ. ಈ ದೃಶ್ಯ ಪಾದಚಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ಸೆರೆಯಾಗಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ಹರಿದಾಡುತ್ತಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಸ್ಕೂಟರ್ ಮೇಲೆ ಐವರು ಯುವಕರು :

ವಿಡಿಯೋದಲ್ಲಿ ನಾಲ್ವರು ಯುವಕರು ಒಂದೇ ಸ್ಕೂಟರ್‌ನಲ್ಲಿ ಸಾಮಾನ್ಯವಾಗಿ ಕುಳಿತಿರುವುದು, ಇನ್ನೊಬ್ಬನು ಅವರ ಹೆಗಲ ಮೇಲೆಯೇ ಮಲಗಿ ನೇತಾಡುತ್ತಿರುವುದು ಕಾಣಿಸುತ್ತದೆ. ತಮ್ಮ ಸಾಹಸವನ್ನು “ಸ್ಟಂಟ್ (Stunt) ಚೆನ್ನಾಗಿದೆ, ಒಳ್ಳೆಯದಾಗಲಿ” ಎಂದು ಪ್ರಶಂಸಿಸಿದ ಪಾದಚಾರಿಗೆ, ಯುವಕರು ಧನ್ಯವಾದ ಹೇಳುತ್ತಿರುವುದೂ ಸ್ಪಷ್ಟವಾಗಿದೆ.

ನೆಟ್ಟಿಗರ ಪ್ರತಿಕ್ರಿಯೆ :

ಸೆಪ್ಟೆಂಬರ್ 29 ರಂದು ಎಕ್ಸ್ ಪ್ಲಾಟ್‌ಫಾರ್ಮ್ (ಹಳೆಯ Twitter) ನಲ್ಲಿ ಹಂಚಲಾದ ಈ ವಿಡಿಯೋ ಈಗಾಗಲೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಆದರೆ, ಇದನ್ನು ಕಂಡ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಕೆಲವರು “ಇವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
  • ಮತ್ತೊಬ್ಬರು “ಇಂತಹ ಸಾಹಸಗಳಲ್ಲಿ ಧರ್ಮವನ್ನು ಎಳೆಯುವುದು ತಪ್ಪು” ಎಂದು ಪ್ರತಿಕ್ರಿಯಿಸಿದ್ದಾರೆ.
  • ಇನ್ನೊಬ್ಬರು “ಯುವಕರು ಫೇಮಸ್ ಆಗೋ ಹುಚ್ಚಿನಲ್ಲಿ ತಮ್ಮ ಪ್ರಾಣದ ಜೊತೆ ಆಟವಾಡುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!
ಅಪಾಯದ ಜೊತೆ ಆಟ :

ವೀಡಿಯೊ ವೈರಲ್ ಆದ ಬಳಿಕ, “ಇಂತಹ ಅಪಾಯಕಾರಿ ಸ್ಟಂಟ್‌ (Stunt) ಗಳನ್ನು ತಡೆಯದಿದ್ದರೆ ಇನ್ನಷ್ಟು ಯುವಕರು ಪ್ರಾಣಕ್ಕೆ ಹಾನಿ ಮಾಡಿಕೊಂಡರೂ ಅಚ್ಚರಿಯಿಲ್ಲ” ಎಂದು ಹಲವರು ಎಚ್ಚರಿಸಿದ್ದಾರೆ. ತಕ್ಷಣವೇ ಪೊಲೀಸರ ಹಸ್ತಕ್ಷೇಪ ಅಗತ್ಯವಿದೆ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ.

ಹೈವೇಯಲ್ಲಿ ಯುವಕರ ಅಪಾಯಕಾರಿ Stunt ವಿಡಿಯೋ :

https://twitter.com/i/status/1972677337507397946


Gun : “ಗನ್” ಪರಿಶೀಲನೆಯ ವೇಳೆ ಸಂಭವಿಸಿದ ಆಕಸ್ಮಿಕ ಘಟನೆ ; ಸಿಸಿಟಿವಿ ದೃಶ್ಯ ವೈರಲ್.!

Gun

ಜನಸ್ಪಂದನ ನ್ಯೂಸ್‌, ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡುತ್ತಿರುವ ಒಂದು ವಿಡಿಯೋ ಜನರನ್ನು ಬೆಚ್ಚಿಬೀಳಿಸಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯವು ಬಂದೂಕಿ (Gun) ನ ಅಜಾಗರೂಕ ಬಳಕೆಯ ಪರಿಣಾಮವನ್ನು ತೀವ್ರವಾಗಿ ತೋರಿಸುತ್ತಿದೆ.

ಬಂದೂಕು ಪರಿಶೀಲನೆ ವೇಳೆ ಅಪಘಾತ :

ವಿಡಿಯೋದಲ್ಲಿ ಅಂಗಡಿಯೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಬಂದೂಕನ್ನು ಹಿಡಿದು ಪರೀಕ್ಷಿಸಲು ಯತ್ನಿಸುತ್ತಾರೆ. ಪ್ರಾರಂಭದಲ್ಲಿ ಬಂದೂಕು (Gun) ಸರಿಯಾಗಿ ಕೆಲಸ ಮಾಡದ ಕಾರಣ ಅವರು ಅದನ್ನು ಮತ್ತೊಮ್ಮೆ ಪರಿಶೀಲಿಸಲು ಪ್ರಯತ್ನಿಸುತ್ತಾರೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು, ಗಂಭೀರ ಅಪಘಾತ ಸಂಭವಿಸುತ್ತದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ :

ಘಟನೆಯ ಇಡೀ ಪ್ರಕ್ರಿಯೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ವ್ಯಕ್ತಿಯು ಬಂದೂಕ (Gun) ನ್ನು ಎತ್ತಿಕೊಂಡು ನೋಡುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಕ್ಷಣವು ವಿಡಿಯೋದಲ್ಲಿ ಪತ್ತೆಯಾಗಿದೆ.

ಜನರಲ್ಲಿ ಆತಂಕ ಮತ್ತು ಚರ್ಚೆ :

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಅನೇಕರು ಇದನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. “ಯಾವುದೇ ಆಯುಧವನ್ನು ಅಜಾಗರೂಕವಾಗಿ ಬಳಸುವುದು ಅಪಾಯಕಾರಿ, ಬಂದೂಕುಗಳನ್ನು ಬಳಸುವಾಗ ತೀವ್ರ ಎಚ್ಚರಿಕೆ ಅಗತ್ಯ” ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಸುರಕ್ಷತಾ ಸಂದೇಶ :

ತಜ್ಞರು ಸಹ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಬಂದೂಕು (Gun) ಅಥವಾ ಇತರ ಶಸ್ತ್ರಾಸ್ತ್ರಗಳನ್ನು ಸುರಕ್ಷಿತವಾಗಿ ನಿರ್ವಹಿಸುವುದು ಅತ್ಯಂತ ಮುಖ್ಯ ಎಂದು ಹೇಳಿದ್ದಾರೆ. ಆಯುಧಗಳನ್ನು ಪರೀಕ್ಷಿಸುವಾಗ ನಿಯಮ ಪಾಲನೆ ಮಾಡದಿದ್ದರೆ ಅಪಾಯ ಉಂಟಾಗಬಹುದು ಎಂಬುದಕ್ಕೆ ಈ ಘಟನೆ ನಿದರ್ಶನವಾಗಿದೆ.

ಗನ್ (Gun) ಪರಿಶೀಲನೆಯ ವೇಳೆ ಸಿಡಿದ ಗುಂಡಿನ ವಿಡಿಯೋ :

https://twitter.com/i/status/1972476986623926362

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

0

ಜನಸ್ಪಂದನ ನ್ಯೂಸ್‌, ಕೊಡಗು : ಕೊಡಗು ಜಿಲ್ಲೆಯಲ್ಲಿ ನಡೆದ ಒಂದು ವಿಚಿತ್ರ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗಂಡನು ತನ್ನ ಪತ್ನಿಗೆ ವಿಚ್ಛೇದನ (Divorce) ನೀಡಿದ ಸಂತೋಷವನ್ನು ಅಸಾಧಾರಣ ರೀತಿಯಲ್ಲಿ ಆಚರಿಸಿದ್ದು, ಆ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಹಾಲಿನ ಸ್ನಾನ :

ಮೆರವಣಿಗೆ ಶೈಲಿಯಲ್ಲಿ ಟ್ರ್ಯಾಕ್ಟರ್ ಮೇಲೆ ನಿಂತುಕೊಂಡಿದ್ದ ಆ ವ್ಯಕ್ತಿ, ಟ್ರಾಲಿಯಲ್ಲಿ ಇರಿಸಿದ ಹಾಲಿನ ಬ್ಯಾರೆಲ್‌ನಲ್ಲಿದ್ದ ಹಾಲನ್ನು ತಾನು ಸ್ನಾನ ಮಾಡಿದಂತೆಯೇ ಸುರಿದುಕೊಂಡಿದ್ದಾನೆ. ಸೌಂಡ್ ಸಿಸ್ಟಂನಲ್ಲಿ ಜೋರಾಗಿ ಹಾಡುಗಳನ್ನು ಹಾಕಿಸಿಕೊಂಡು ಡ್ಯಾನ್ಸ್ ಮಾಡುತ್ತಾ, “ಪತ್ನಿಗೆ ವಿಚ್ಛೇದನ (Divorce) ಕೊಟ್ಟಿದ್ದಕ್ಕೆ ಹಾಲಿನ ಸ್ನಾನ ಮಾಡುತ್ತಿದ್ದೇನೆ” ಎಂಬ ಪೋಸ್ಟರ್ ಕೂಡ ಪ್ರದರ್ಶಿಸಿದ್ದಾನೆ.

ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!
ವಿಚ್ಛೇದನ (Divorce) ಸಂಭ್ರಮ – ಹೊಸ ಟ್ರೆಂಡ್? :

ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ವಿಚ್ಛೇದನ (Divorce) ಪಡೆದುಕೊಂಡ ನಂತರ ವಿಚಿತ್ರ ಸಂಭ್ರಮಾಚರಣೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ನಗರ ಪ್ರದೇಶಗಳಲ್ಲಿ ಆರಂಭವಾದ ಈ ವಿಚಿತ್ರ ಪದ್ದತಿ ಇದೀಗ ಗ್ರಾಮೀಣ ಪ್ರದೇಶಗಳಿಗೂ ಕಾಲಿಟ್ಟಿದೆ. ಕೊಡಗಿನಲ್ಲಿ ನಡೆದ ಈ ಘಟನೆ ಕೂಡ ಅದಕ್ಕೆ ಹೊಸ ಸೇರ್ಪಡೆ.

ಸಾಮಾಜಿಕ ಚರ್ಚೆಗೆ ಕಾರಣ :

ಹಿರಿಯರು “ಗಂಡ-ಹೆಂಡತಿಯ ಜಗಳವು ಉಂಡು ಮಲಗೋವರೆಗೂ” ಎಂಬ ನುಡಿಯನ್ನು ಹೇಳುತ್ತಿದ್ದರು. ಆದರೆ ಈಗಿನ ತಲೆಮಾರಿನಲ್ಲಿ ಜಗಳಗಳು ಹೆಚ್ಚಾಗಿ ವಿಚ್ಛೇದನದವರೆಗೆ (Divorce) ಹೋಗುತ್ತಿರುವುದು ಕಂಡುಬರುತ್ತಿದೆ. ಇಂತಹ ಘಟನೆಗಳು ಕುಟುಂಬ ಪದ್ದತಿಯ ಬದಲಾವಣೆಯನ್ನು ತೋರಿಸುತ್ತವೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!
ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋ ಹರಿದಾಡುತ್ತಿದ್ದಂತೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದು, ಕೆಲವರು “ಸಂಭ್ರಮವನ್ನು ಇಷ್ಟು ವಿಚಿತ್ರವಾಗಿ ಆಚರಿಸುವುದು ಅಗತ್ಯವಿದೆಯೆ?” ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ಕೆಲವರು ಅದನ್ನು ಹಾಸ್ಯವಾಗಿ ಸ್ವೀಕರಿಸಿದ್ದಾರೆ.

ವಿಚ್ಛೇದನ (Divorce) ಪಡೆದ ಪತಿಯಿಂದ ಸಂಭ್ರಮಿಸೋ ವಿಡಿಯೋ :


ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

Police

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಮಾಜದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರ (Police) ಮೇಲೆಯೇ ಗಂಭೀರ ಆರೋಪ ಕೇಳಿಬಂದಿರುವ ಘಟನೆ ತಮಿಳುನಾಡಿನ ತಿರುವಣಮಲೈ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹಣ್ಣು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 25 ವರ್ಷದ ಯುವತಿಯೊಬ್ಬಳ ಮೇಲೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಮೇಲೆ ಅ*ತ್ಯಾ*ಚಾರ ಆರೋಪ ಹೊರಬಿದ್ದಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಹಣ್ಣು ಮಾರಾಟ ಮಾಡುತ್ತಿದ್ದ ಯುವತಿ :

ಮೂಲತಃ ಆಂಧ್ರಪ್ರದೇಶದವರಾದ ಸಂತ್ರಸ್ತ ಯುವತಿ ತನ್ನ ತಾಯಿಯ ಜೊತೆ ತಮಿಳುನಾಡಿನ ತಿರುವಣಮಲೈಗೆ ಹಣ್ಣಿನ ಮಾರಾಟಕ್ಕಾಗಿ ಬಂದಿದ್ದರು. ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಕಣ್ಣಿಗೆ ಬಿದ್ದಿದ್ದು, ಆಗ ಅವರು ಬಲವಂತವಾಗಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬುದು ದೂರು ಕೇಳಿ ಬಂದಿದೆ.

25 ವರ್ಷದ ಯುವತಿಯ ಮೇಲಿನ ಅ*ತ್ಯಾ*ಚಾರ ವಿಚಾರ ಬೆಳಕಿಗೆ ಬಂದ ತಕ್ಷಣವೇ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ಎಂಬುವರನ್ನು ಬಂಧಿಸಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!
ಪೊಲೀಸರು ಅಮಾನತು – ಕಠಿಣ ಕ್ರಮದ ಭರವಸೆ :

ಘಟನೆಯ ತೀವ್ರತೆಯನ್ನು ಮನಗಂಡ ಪೊಲೀಸ್ (Police) ಇಲಾಖೆ, ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಿದ್ದು, ಕಾನೂನು ಪ್ರಕಾರ ಗರಿಷ್ಠ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಜಕೀಯ ವಲಯದಿಂದ ಖಂಡನೆ :

ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ರಾಜಕೀಯ ನಾಯಕರೂ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಎಡಪಾಡಿ ಕೆ. ಪಳನಿಸ್ವಾಮಿ, “ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ (Police) ಇಂತಹ ಘಟನೆ ನಡೆಸಿರುವುದು ತಮಿಳುನಾಡಿನ ಕಾನೂನು-ಸುವ್ಯವಸ್ಥೆಗೆ ಕಪ್ಪು ಕಲೆ. ಮಹಿಳೆಯರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ” ಎಂದು ಹೇಳಿದರು.

“ಬಕೆಟ್, ಮಗ್ ಕೊಳಕಾಗಿವೆಯೇ? ಕಡಿಮೆ ಖರ್ಚಿನಲ್ಲಿ ಕೆಲವೇ ನಿಮಿಷಗಳಲ್ಲಿ ಹೀಗೆ Clean ಮಾಡಿ.!”
ಜನರಿಂದ ಭಾರಿ ಆಕ್ರೋಶ :

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವಿರುದ್ಧವಾಗಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, “ಜನರ ಭದ್ರತೆಯ ಹೊಣೆ ಹೊತ್ತಿರುವ ಅಧಿಕಾರಿಗಳೇ (Police) ಇಂತಹ ವರ್ತನೆ ತೋರಿದರೆ ಮಹಿಳೆಯರು ಹೇಗೆ ಸುರಕ್ಷಿತರಾಗುತ್ತಾರೆ?” ಎಂಬ ಪ್ರಶ್ನೆ ಎದ್ದಿದೆ. ತಿರುವಣಮಲೈಯಂತಹ ಧಾರ್ಮಿಕ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಜನರಲ್ಲಿ ಅಚ್ಚರಿ ಹಾಗೂ ಆತಂಕವನ್ನು ಉಂಟುಮಾಡಿದೆ.

Gun : “ಗನ್” ಪರಿಶೀಲನೆಯ ವೇಳೆ ಸಂಭವಿಸಿದ ಆಕಸ್ಮಿಕ ಘಟನೆ ; ಸಿಸಿಟಿವಿ ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡುತ್ತಿರುವ ಒಂದು ವಿಡಿಯೋ ಜನರನ್ನು ಬೆಚ್ಚಿಬೀಳಿಸಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯವು ಬಂದೂಕಿ (Gun) ನ ಅಜಾಗರೂಕ ಬಳಕೆಯ ಪರಿಣಾಮವನ್ನು ತೀವ್ರವಾಗಿ ತೋರಿಸುತ್ತಿದೆ.

ಬಂದೂಕು ಪರಿಶೀಲನೆ ವೇಳೆ ಅಪಘಾತ :

ವಿಡಿಯೋದಲ್ಲಿ ಅಂಗಡಿಯೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಬಂದೂಕನ್ನು ಹಿಡಿದು ಪರೀಕ್ಷಿಸಲು ಯತ್ನಿಸುತ್ತಾರೆ. ಪ್ರಾರಂಭದಲ್ಲಿ ಬಂದೂಕು (Gun) ಸರಿಯಾಗಿ ಕೆಲಸ ಮಾಡದ ಕಾರಣ ಅವರು ಅದನ್ನು ಮತ್ತೊಮ್ಮೆ ಪರಿಶೀಲಿಸಲು ಪ್ರಯತ್ನಿಸುತ್ತಾರೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು, ಗಂಭೀರ ಅಪಘಾತ ಸಂಭವಿಸುತ್ತದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ :

ಘಟನೆಯ ಇಡೀ ಪ್ರಕ್ರಿಯೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ವ್ಯಕ್ತಿಯು ಬಂದೂಕ (Gun) ನ್ನು ಎತ್ತಿಕೊಂಡು ನೋಡುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಕ್ಷಣವು ವಿಡಿಯೋದಲ್ಲಿ ಪತ್ತೆಯಾಗಿದೆ.

ಜನರಲ್ಲಿ ಆತಂಕ ಮತ್ತು ಚರ್ಚೆ :

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಅನೇಕರು ಇದನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. “ಯಾವುದೇ ಆಯುಧವನ್ನು ಅಜಾಗರೂಕವಾಗಿ ಬಳಸುವುದು ಅಪಾಯಕಾರಿ, ಬಂದೂಕುಗಳನ್ನು ಬಳಸುವಾಗ ತೀವ್ರ ಎಚ್ಚರಿಕೆ ಅಗತ್ಯ” ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಸುರಕ್ಷತಾ ಸಂದೇಶ :

ತಜ್ಞರು ಸಹ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಬಂದೂಕು (Gun) ಅಥವಾ ಇತರ ಶಸ್ತ್ರಾಸ್ತ್ರಗಳನ್ನು ಸುರಕ್ಷಿತವಾಗಿ ನಿರ್ವಹಿಸುವುದು ಅತ್ಯಂತ ಮುಖ್ಯ ಎಂದು ಹೇಳಿದ್ದಾರೆ. ಆಯುಧಗಳನ್ನು ಪರೀಕ್ಷಿಸುವಾಗ ನಿಯಮ ಪಾಲನೆ ಮಾಡದಿದ್ದರೆ ಅಪಾಯ ಉಂಟಾಗಬಹುದು ಎಂಬುದಕ್ಕೆ ಈ ಘಟನೆ ನಿದರ್ಶನವಾಗಿದೆ.

ಗನ್ (Gun) ಪರಿಶೀಲನೆಯ ವೇಳೆ ಸಿಡಿದ ಗುಂಡಿನ ವಿಡಿಯೋ :

https://twitter.com/i/status/1972476986623926362


Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

Metro

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಭಾಷಾ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಬೆಂಗಳೂರಿನ ಮೆಟ್ರೋ (Metro) ನಿಲ್ದಾಣದಲ್ಲಿ ಇಬ್ಬರು ಮಹಿಳೆಯರ ನಡುವೆ ನಡೆದ ವಾಕ್ಸಮರದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಮೆಟ್ರೋ (Metro) ನಿಲ್ದಾಣದಲ್ಲಿ ಭಾಷಾ ಜಗಳ :

ನಗರದ ಪ್ರಮುಖ ಮೆಟ್ರೋ (Metro) ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಕನ್ನಡ ಮಾತನಾಡುತ್ತಿದ್ದ ಮಹಿಳೆಗೆ, ಇನ್ನೊಬ್ಬರು “ಹಿಂದಿ ಮಾತನಾಡಿ” ಎಂದು ಒತ್ತಾಯಿಸಿರುವ ಘಟನೆ ನಡೆದಿದೆ. ಇದರಿಂದ ಇಬ್ಬರ ನಡುವೆ ವಾಕ್ವಾದ ತೀವ್ರಗೊಂಡಿದ್ದು, ಅಲ್ಲಿದ್ದ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

RRB – NTPC ಹುದ್ದೆಗಳಿಗೆ ಭಾರಿ ನೇಮಕಾತಿ : 30,307 ಹುದ್ದೆಗಳ ಖಾಲಿ ಹುದ್ದೆಗಳಿಗೆ ಭರ್ತಿ.!

ವಿಡಿಯೋದಲ್ಲಿ, ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಕನ್ನಡ ಮಾತನಾಡುತ್ತಿರುವ ಮತ್ತೊಬ್ಬ ಮಹಿಳೆಗೆ ಹಿಂದಿ ಮಾತನಾಡಿ ಎಂದು ಹೇಳಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಆ ಕನ್ನಡತಿ ತೀವ್ರವಾಗಿ ಪ್ರತಿಕ್ರಿಯಿಸಿ, “ಇದು ಕರ್ನಾಟಕ, ಇಲ್ಲಿ ಆಡಳಿತ ಭಾಷೆ ಕನ್ನಡ” ಎಂದು ಹಿಮ್ಮೆಟ್ಟದೆ ನಿಂತಿರುವುದು ಗಮನಾರ್ಹವಾಗಿದೆ.

ಕನ್ನಡತಿಯ ದಿಟ್ಟ ಪ್ರತಿಕ್ರಿಯೆಗೆ ಮೆಚ್ಚುಗೆ :

ಈ ವಿಡಿಯೋ ವೈರಲ್ ಆದ ನಂತರ, ಕನ್ನಡ ಮಾತನಾಡಲು ಆಗ್ರಹಿಸಿದ ಕನ್ನಡತಿಯ ಧೈರ್ಯಕ್ಕೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳ ಹೋರಾಟಗಾರರೂ ಈ ಘಟನೆಯನ್ನು ಸ್ವಾಗತಿಸಿ, “ಕರ್ನಾಟಕದಲ್ಲಿ ಕನ್ನಡವೇ ಮೊದಲ ಆದ್ಯತೆ. ಹಿಂದಿ ಮಾತನಾಡಿ ಎಂದು ಒತ್ತಾಯಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹಂಚಿಕೊಂಡು, “ಕನ್ನಡದಲ್ಲಿ ಧೈರ್ಯವಾಗಿ ಪ್ರತಿಕ್ರಿಯಿಸಿದ ಯುವತಿಗೆ ಅಭಿನಂದನೆಗಳು. ಕರ್ನಾಟಕದಲ್ಲಿ ಹಿಂದಿ ಒತ್ತಾಯಿಸುವುದು ಅವಿವೇಕಿ ಧೋರಣೆ. ನಮ್ಮ ನಾಡಲ್ಲಿ ಕನ್ನಡವೇ ನಮ್ಮ ಗುರುತು” ಎಂದು ಹೇಳಿದ್ದಾರೆ.

Metro ದಲ್ಲಿ ಜಗಳ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ :

ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ #SpeakInKannada, #NammaKannada ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗುತ್ತಿದ್ದು, ಅನೇಕರು ಕನ್ನಡತಿಯ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ನಮ್ಮ ರಾಜ್ಯದಲ್ಲಿ ಕನ್ನಡ ಮಾತಾಡುವವರನ್ನೇ ನಾವು ಬೆಂಬಲಿಸುತ್ತೇವೆ” ಎಂದು ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರದ ವಿಡಿಯೋ :

https://twitter.com/i/status/1972656715985523163

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಭಾಷಾ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಬೆಂಗಳೂರಿನ ಮೆಟ್ರೋ (Metro) ನಿಲ್ದಾಣದಲ್ಲಿ ಇಬ್ಬರು ಮಹಿಳೆಯರ ನಡುವೆ ನಡೆದ ವಾಕ್ಸಮರದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಮೆಟ್ರೋ (Metro) ನಿಲ್ದಾಣದಲ್ಲಿ ಭಾಷಾ ಜಗಳ :

ನಗರದ ಪ್ರಮುಖ ಮೆಟ್ರೋ (Metro) ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಕನ್ನಡ ಮಾತನಾಡುತ್ತಿದ್ದ ಮಹಿಳೆಗೆ, ಇನ್ನೊಬ್ಬರು “ಹಿಂದಿ ಮಾತನಾಡಿ” ಎಂದು ಒತ್ತಾಯಿಸಿರುವ ಘಟನೆ ನಡೆದಿದೆ. ಇದರಿಂದ ಇಬ್ಬರ ನಡುವೆ ವಾಕ್ವಾದ ತೀವ್ರಗೊಂಡಿದ್ದು, ಅಲ್ಲಿದ್ದ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

RRB – NTPC ಹುದ್ದೆಗಳಿಗೆ ಭಾರಿ ನೇಮಕಾತಿ : 30,307 ಹುದ್ದೆಗಳ ಖಾಲಿ ಹುದ್ದೆಗಳಿಗೆ ಭರ್ತಿ.!

ವಿಡಿಯೋದಲ್ಲಿ, ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಕನ್ನಡ ಮಾತನಾಡುತ್ತಿರುವ ಮತ್ತೊಬ್ಬ ಮಹಿಳೆಗೆ ಹಿಂದಿ ಮಾತನಾಡಿ ಎಂದು ಹೇಳಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಆ ಕನ್ನಡತಿ ತೀವ್ರವಾಗಿ ಪ್ರತಿಕ್ರಿಯಿಸಿ, “ಇದು ಕರ್ನಾಟಕ, ಇಲ್ಲಿ ಆಡಳಿತ ಭಾಷೆ ಕನ್ನಡ” ಎಂದು ಹಿಮ್ಮೆಟ್ಟದೆ ನಿಂತಿರುವುದು ಗಮನಾರ್ಹವಾಗಿದೆ.

ಕನ್ನಡತಿಯ ದಿಟ್ಟ ಪ್ರತಿಕ್ರಿಯೆಗೆ ಮೆಚ್ಚುಗೆ :

ಈ ವಿಡಿಯೋ ವೈರಲ್ ಆದ ನಂತರ, ಕನ್ನಡ ಮಾತನಾಡಲು ಆಗ್ರಹಿಸಿದ ಕನ್ನಡತಿಯ ಧೈರ್ಯಕ್ಕೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳ ಹೋರಾಟಗಾರರೂ ಈ ಘಟನೆಯನ್ನು ಸ್ವಾಗತಿಸಿ, “ಕರ್ನಾಟಕದಲ್ಲಿ ಕನ್ನಡವೇ ಮೊದಲ ಆದ್ಯತೆ. ಹಿಂದಿ ಮಾತನಾಡಿ ಎಂದು ಒತ್ತಾಯಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹಂಚಿಕೊಂಡು, “ಕನ್ನಡದಲ್ಲಿ ಧೈರ್ಯವಾಗಿ ಪ್ರತಿಕ್ರಿಯಿಸಿದ ಯುವತಿಗೆ ಅಭಿನಂದನೆಗಳು. ಕರ್ನಾಟಕದಲ್ಲಿ ಹಿಂದಿ ಒತ್ತಾಯಿಸುವುದು ಅವಿವೇಕಿ ಧೋರಣೆ. ನಮ್ಮ ನಾಡಲ್ಲಿ ಕನ್ನಡವೇ ನಮ್ಮ ಗುರುತು” ಎಂದು ಹೇಳಿದ್ದಾರೆ.

Metro ದಲ್ಲಿ ಜಗಳ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ :

ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ #SpeakInKannada, #NammaKannada ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗುತ್ತಿದ್ದು, ಅನೇಕರು ಕನ್ನಡತಿಯ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ನಮ್ಮ ರಾಜ್ಯದಲ್ಲಿ ಕನ್ನಡ ಮಾತಾಡುವವರನ್ನೇ ನಾವು ಬೆಂಬಲಿಸುತ್ತೇವೆ” ಎಂದು ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರದ ವಿಡಿಯೋ :

https://twitter.com/i/status/1972656715985523163


ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

Police

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಮಾಜದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರ (Police) ಮೇಲೆಯೇ ಗಂಭೀರ ಆರೋಪ ಕೇಳಿಬಂದಿರುವ ಘಟನೆ ತಮಿಳುನಾಡಿನ ತಿರುವಣಮಲೈ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹಣ್ಣು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 25 ವರ್ಷದ ಯುವತಿಯೊಬ್ಬಳ ಮೇಲೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಮೇಲೆ ಅ*ತ್ಯಾ*ಚಾರ ಆರೋಪ ಹೊರಬಿದ್ದಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಹಣ್ಣು ಮಾರಾಟ ಮಾಡುತ್ತಿದ್ದ ಯುವತಿ :

ಮೂಲತಃ ಆಂಧ್ರಪ್ರದೇಶದವರಾದ ಸಂತ್ರಸ್ತ ಯುವತಿ ತನ್ನ ತಾಯಿಯ ಜೊತೆ ತಮಿಳುನಾಡಿನ ತಿರುವಣಮಲೈಗೆ ಹಣ್ಣಿನ ಮಾರಾಟಕ್ಕಾಗಿ ಬಂದಿದ್ದರು. ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಕಣ್ಣಿಗೆ ಬಿದ್ದಿದ್ದು, ಆಗ ಅವರು ಬಲವಂತವಾಗಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬುದು ದೂರು ಕೇಳಿ ಬಂದಿದೆ.

25 ವರ್ಷದ ಯುವತಿಯ ಮೇಲಿನ ಅ*ತ್ಯಾ*ಚಾರ ವಿಚಾರ ಬೆಳಕಿಗೆ ಬಂದ ತಕ್ಷಣವೇ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ಎಂಬುವರನ್ನು ಬಂಧಿಸಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!
ಪೊಲೀಸರು ಅಮಾನತು – ಕಠಿಣ ಕ್ರಮದ ಭರವಸೆ :

ಘಟನೆಯ ತೀವ್ರತೆಯನ್ನು ಮನಗಂಡ ಪೊಲೀಸ್ (Police) ಇಲಾಖೆ, ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಿದ್ದು, ಕಾನೂನು ಪ್ರಕಾರ ಗರಿಷ್ಠ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಜಕೀಯ ವಲಯದಿಂದ ಖಂಡನೆ :

ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ರಾಜಕೀಯ ನಾಯಕರೂ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಎಡಪಾಡಿ ಕೆ. ಪಳನಿಸ್ವಾಮಿ, “ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ (Police) ಇಂತಹ ಘಟನೆ ನಡೆಸಿರುವುದು ತಮಿಳುನಾಡಿನ ಕಾನೂನು-ಸುವ್ಯವಸ್ಥೆಗೆ ಕಪ್ಪು ಕಲೆ. ಮಹಿಳೆಯರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ” ಎಂದು ಹೇಳಿದರು.

“ಬಕೆಟ್, ಮಗ್ ಕೊಳಕಾಗಿವೆಯೇ? ಕಡಿಮೆ ಖರ್ಚಿನಲ್ಲಿ ಕೆಲವೇ ನಿಮಿಷಗಳಲ್ಲಿ ಹೀಗೆ Clean ಮಾಡಿ.!”
ಜನರಿಂದ ಭಾರಿ ಆಕ್ರೋಶ :

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವಿರುದ್ಧವಾಗಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, “ಜನರ ಭದ್ರತೆಯ ಹೊಣೆ ಹೊತ್ತಿರುವ ಅಧಿಕಾರಿಗಳೇ (Police) ಇಂತಹ ವರ್ತನೆ ತೋರಿದರೆ ಮಹಿಳೆಯರು ಹೇಗೆ ಸುರಕ್ಷಿತರಾಗುತ್ತಾರೆ?” ಎಂಬ ಪ್ರಶ್ನೆ ಎದ್ದಿದೆ. ತಿರುವಣಮಲೈಯಂತಹ ಧಾರ್ಮಿಕ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಜನರಲ್ಲಿ ಅಚ್ಚರಿ ಹಾಗೂ ಆತಂಕವನ್ನು ಉಂಟುಮಾಡಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಮಾಜದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರ (Police) ಮೇಲೆಯೇ ಗಂಭೀರ ಆರೋಪ ಕೇಳಿಬಂದಿರುವ ಘಟನೆ ತಮಿಳುನಾಡಿನ ತಿರುವಣಮಲೈ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹಣ್ಣು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 25 ವರ್ಷದ ಯುವತಿಯೊಬ್ಬಳ ಮೇಲೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಮೇಲೆ ಅ*ತ್ಯಾ*ಚಾರ ಆರೋಪ ಹೊರಬಿದ್ದಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಹಣ್ಣು ಮಾರಾಟ ಮಾಡುತ್ತಿದ್ದ ಯುವತಿ :

ಮೂಲತಃ ಆಂಧ್ರಪ್ರದೇಶದವರಾದ ಸಂತ್ರಸ್ತ ಯುವತಿ ತನ್ನ ತಾಯಿಯ ಜೊತೆ ತಮಿಳುನಾಡಿನ ತಿರುವಣಮಲೈಗೆ ಹಣ್ಣಿನ ಮಾರಾಟಕ್ಕಾಗಿ ಬಂದಿದ್ದರು. ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಕಣ್ಣಿಗೆ ಬಿದ್ದಿದ್ದು, ಆಗ ಅವರು ಬಲವಂತವಾಗಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬುದು ದೂರು ಕೇಳಿ ಬಂದಿದೆ.

25 ವರ್ಷದ ಯುವತಿಯ ಮೇಲಿನ ಅ*ತ್ಯಾ*ಚಾರ ವಿಚಾರ ಬೆಳಕಿಗೆ ಬಂದ ತಕ್ಷಣವೇ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ಎಂಬುವರನ್ನು ಬಂಧಿಸಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!
ಪೊಲೀಸರು ಅಮಾನತು – ಕಠಿಣ ಕ್ರಮದ ಭರವಸೆ :

ಘಟನೆಯ ತೀವ್ರತೆಯನ್ನು ಮನಗಂಡ ಪೊಲೀಸ್ (Police) ಇಲಾಖೆ, ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಿದ್ದು, ಕಾನೂನು ಪ್ರಕಾರ ಗರಿಷ್ಠ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಜಕೀಯ ವಲಯದಿಂದ ಖಂಡನೆ :

ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ರಾಜಕೀಯ ನಾಯಕರೂ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಎಡಪಾಡಿ ಕೆ. ಪಳನಿಸ್ವಾಮಿ, “ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ (Police) ಇಂತಹ ಘಟನೆ ನಡೆಸಿರುವುದು ತಮಿಳುನಾಡಿನ ಕಾನೂನು-ಸುವ್ಯವಸ್ಥೆಗೆ ಕಪ್ಪು ಕಲೆ. ಮಹಿಳೆಯರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ” ಎಂದು ಹೇಳಿದರು.

“ಬಕೆಟ್, ಮಗ್ ಕೊಳಕಾಗಿವೆಯೇ? ಕಡಿಮೆ ಖರ್ಚಿನಲ್ಲಿ ಕೆಲವೇ ನಿಮಿಷಗಳಲ್ಲಿ ಹೀಗೆ Clean ಮಾಡಿ.!”
ಜನರಿಂದ ಭಾರಿ ಆಕ್ರೋಶ :

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವಿರುದ್ಧವಾಗಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, “ಜನರ ಭದ್ರತೆಯ ಹೊಣೆ ಹೊತ್ತಿರುವ ಅಧಿಕಾರಿಗಳೇ (Police) ಇಂತಹ ವರ್ತನೆ ತೋರಿದರೆ ಮಹಿಳೆಯರು ಹೇಗೆ ಸುರಕ್ಷಿತರಾಗುತ್ತಾರೆ?” ಎಂಬ ಪ್ರಶ್ನೆ ಎದ್ದಿದೆ. ತಿರುವಣಮಲೈಯಂತಹ ಧಾರ್ಮಿಕ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಜನರಲ್ಲಿ ಅಚ್ಚರಿ ಹಾಗೂ ಆತಂಕವನ್ನು ಉಂಟುಮಾಡಿದೆ.


SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!

SSC

ಜನಸ್ಪಂದನ ನ್ಯೂಸ್‌, ನೌಕರಿ : Staff Selection Commission (SSC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಮಟ್ಟದಲ್ಲಿ ಒಟ್ಟು 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತು ಹುದ್ದೆಗಳ ವಿವರ, ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.

RRB – NTPC ಹುದ್ದೆಗಳಿಗೆ ಭಾರಿ ನೇಮಕಾತಿ : 30,307 ಹುದ್ದೆಗಳ ಖಾಲಿ ಹುದ್ದೆಗಳಿಗೆ ಭರ್ತಿ.!
ಇಲಾಖೆ ಹೆಸರು :
  • ಸಿಬ್ಬಂದಿ ಆಯ್ಕೆ ಆಯೋಗ (SSC).
ಒಟ್ಟು ಹುದ್ದೆಗಳ ಸಂಖ್ಯೆ :
  • 509 ಹುದ್ದೆಗಳು.
ಹುದ್ದೆಗಳ ಹೆಸರು :
  • ಹೆಡ್ ಕಾನ್ಸ್‌ಟೇಬಲ್ (ಪುರುಷ) : 341 ಹುದ್ದೆಗಳು.
  • ಹೆಡ್ ಕಾನ್ಸ್‌ಟೇಬಲ್ (ಮಹಿಳೆ) : 168 ಹುದ್ದೆಗಳು.
Scam Alert : ಭಾರತದಲ್ಲಿ ಹಗರಣಕ್ಕೆ ಹೆಚ್ಚು ಬಳಸಲಾಗುತ್ತಿರುವ ಟಾಪ್ 10 ಫೋನ್ ನಂಬರುಗಳು.!
ಉದ್ಯೋಗ ಸ್ಥಳ :
  • ಅಖಿಲ ಭಾರತ.
ಅಪ್ಲಿಕೇಶನ್ ಮೋಡ್ :
  • ಆನ್‌ಲೈನ್.
SSC ವಯಸ್ಸಿನ ಮಿತಿ :
  • ಕನಿಷ್ಠ : 18 ವರ್ಷ.
  • ಗರಿಷ್ಠ : 25 ವರ್ಷ.
ವಯೋಮಿತಿ ಸಡಿಲಿಕೆ :
  • OBC ಅಭ್ಯರ್ಥಿಗಳಿಗೆ : 3 ವರ್ಷಗಳು.
  • SC/ST ಅಭ್ಯರ್ಥಿಗಳಿಗೆ : 5 ವರ್ಷಗಳು.
  • PWD (UR/EWS) ಅಭ್ಯರ್ಥಿಗಳಿಗೆ : 10 ವರ್ಷಗಳು.
  • PWD (OBC) ಅಭ್ಯರ್ಥಿಗಳಿಗೆ : 13 ವರ್ಷಗಳು.
  • PWD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು
Minor ಬಾಲಕಿಯರ ಶೋಷಣೆ ಪ್ರಕರಣ ಬಯಲು ; ಇಬ್ಬರು ಬಂಧನ, ಬಾಲಕಿ ರಕ್ಷಣೆ.!
SSC ಶೈಕ್ಷಣಿಕ ಅರ್ಹತೆ :
  • ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಪಾಸ್ ಆಗಿರಬೇಕು.
ವೇತನ ಶ್ರೇಣಿ:
  • ರೂ.25,500 – ರೂ.81,100 (ಪ್ರತಿ ತಿಂಗಳು)
ಅರ್ಜಿ ಶುಲ್ಕ :
  • SC/ST/ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು : ಶುಲ್ಕ ವಿನಾಯಿತಿ
  • ಇತರ ಅಭ್ಯರ್ಥಿಗಳು : ರೂ.100/-
ಆಯ್ಕೆ ಪ್ರಕ್ರಿಯೆ :
  1. ಕಂಪ್ಯೂಟರ್ ಆಧಾರಿತ ಪರೀಕ್ಷೆ.
  2. ದೈಹಿಕ ಸಹಿಷ್ಣುತೆ ಹಾಗೂ ಅಳತೆ ಪರೀಕ್ಷೆ.
  3. ಕಂಪ್ಯೂಟರ್‌ನಲ್ಲಿ ಟೈಪಿಂಗ್ ಟೆಸ್ಟ್.
  4. ಕಂಪ್ಯೂಟರ್ ಫಾರ್ಮ್ಯಾಟಿಂಗ್ ಟೆಸ್ಟ್.
SSC : 3073 ಸಬ್-ಇನ್‌ಸ್ಪೆಕ್ಟರ್ (GD and Executive) ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (SSC) ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  2. ಸೂಚನೆಯನ್ನು ಸಂಪೂರ್ಣವಾಗಿ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಫಾರ್ಮ್‌ನಲ್ಲಿ ಸರಿಯಾದ ಮಾಹಿತಿಯನ್ನು ನಮೂದಿಸಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಅರ್ಜಿ ಸಲ್ಲಿಸುವ ಮೊದಲು ಮತ್ತೊಮ್ಮೆ ಪರಿಶೀಲಿಸಿ.
  8. ಸಲ್ಲಿಸಿದ ನಂತರ ಪ್ರಿಂಟ್‌ ಔಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ : 29 ಸೆಪ್ಟೆಂಬರ್ 2025.
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 20 ಅಕ್ಟೋಬರ್ 2025.
ಪ್ರಮುಖ ಲಿಂಕ್‌ಗಳು :

ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಕಳೆದ ಕೆಲ ವರ್ಷಗಳಲ್ಲಿ ಜನಪ್ರಿಯತೆ ಪಡೆಯುತ್ತಿರುವ ರಂಬುಟಾನ್ ಹಣ್ಣು (Fruit) ತನ್ನ ವಿಶಿಷ್ಟ ಆಕರ್ಷಕ ಬಣ್ಣ ಮತ್ತು ಆರೋಗ್ಯಕಾರಿ ಗುಣಗಳಿಗಾಗಿ ಹೆಸರುವಾಸಿಯಾಗಿದೆ. ಈ ಹಣ್ಣು ನೋಡಲು ಕೆಂಪು ಅಥವಾ ಹಳದಿ ಬಣ್ಣದಲ್ಲಿ ಮುಳ್ಳು ಮುಳ್ಳಾದ ಚರ್ಮವನ್ನು ಹೊಂದಿರುತ್ತದೆ.

ಅದರ ಒಳಗೆ ಬಿಳಿ ಜೆಲ್ಲಿ ತರಹದ ಮೃದುವಾದ ಪಲ್ಪ ಇರುತ್ತದೆ. ಮಲೇಷ್ಯಾ, ಇಂಡೋನೇಷ್ಯಾ ಹಾಗೂ ಆಗ್ನೇಯ ಏಷ್ಯಾದ ಅನೇಕ ರಾಷ್ಟ್ರಗಳಲ್ಲಿ ಈ ಹಣ್ಣು ಹೆಚ್ಚು ದೊರೆಯುತ್ತದೆ.

ಅಕ್ಟೋಬರ್ 1ರಿಂದ ದೇಶಾದ್ಯಂತ 10 Free ಸರ್ಕಾರಿ ಸೇವೆಗಳು ; ಜನಜೀವನಕ್ಕೆ ಹೊಸ ಬದಲಾವಣೆ.!
ಪೋಷಕಾಂಶಗಳ ಸಮೃದ್ಧಿ :

ರಂಬುಟಾನ್ ಹಣ್ಣಿ (Fruit) ನಲ್ಲಿ ಕಬ್ಬಿಣ, ಕಾರ್ಬೋಹೈಡ್ರೇಟ್‌ಗಳು, ಖನಿಜಗಳು, ಕ್ಯಾಲ್ಸಿಯಂ, ವಿಟಮಿನ್‌ಗಳು (ಪ್ರಮುಖವಾಗಿ B3), ಪ್ರೋಟೀನ್, ಫೈಬರ್ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಈ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುವುದಲ್ಲದೆ ಹಲವಾರು ಕಾಯಿಲೆಗಳನ್ನು ತಡೆಯಲು ಸಹಕಾರಿ.

ಹೃದಯದ ಆರೋಗ್ಯ :

ನಿಯಮಿತ ಪ್ರಮಾಣದಲ್ಲಿ ರಂಬುಟಾನ್ ಹಣ್ಣು (Fruit) ಸೇವನೆಯಿಂದ ದೇಹದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಅಸ್ತಮಾ ಸಮಸ್ಯೆ ತಡೆಯಲು ಕೂಡ ಇದು ಉಪಯುಕ್ತವೆಂದು ನಂಬಲಾಗಿದೆ.

Scam Alert : ಭಾರತದಲ್ಲಿ ಹಗರಣಕ್ಕೆ ಹೆಚ್ಚು ಬಳಸಲಾಗುತ್ತಿರುವ ಟಾಪ್ 10 ಫೋನ್ ನಂಬರುಗಳು.!
ಜೀರ್ಣಕ್ರಿಯೆ ಮತ್ತು ಮಲಬದ್ಧತೆ ನಿವಾರಣೆ :

ಈ ಹಣ್ಣಿ (Fruit) ನ ಪಲ್ಪ್‌ನಲ್ಲಿ ಫೈಬರ್ ಅಧಿಕವಾಗಿರುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಲಬದ್ಧತೆ ಸಮಸ್ಯೆಯಿಂದ ಬಳಲುವವರಿಗೆ ಇದು ಸಹಕಾರಿ. ಫೈಬರ್ ದೇಹದ ವಿಷಕಾರಿ ಅಂಶಗಳನ್ನು ಹೊರಹಾಕಿ ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಲು ಸಹಾಯಮಾಡುತ್ತದೆ.

ಕಿಡ್ನಿ ಮತ್ತು ರೋಗನಿರೋಧಕ ಶಕ್ತಿ :

ರಂಬುಟಾನ್‌ನಲ್ಲಿ ನೀರಿನಂಶ ಹೆಚ್ಚಿರುವುದರಿಂದ ಕಿಡ್ನಿ ಕಲ್ಲುಗಳನ್ನು ಕರಗಿಸಲು ಇದು ಸಹಕಾರಿ ಎನ್ನಲಾಗುತ್ತದೆ. ಜೊತೆಗೆ, ವಿಟಮಿನ್ C ಸಮೃದ್ಧವಾಗಿರುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ನಿಯಮಿತವಾಗಿ ಸೇವಿಸಿದರೆ ದೇಹವು ವೈರಸ್ ಹಾಗೂ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಸಾಮರ್ಥ್ಯ ಪಡೆಯುತ್ತದೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
ಚರ್ಮದ ಆರೋಗ್ಯ :

ರಂಬುಟಾನ್ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಚರ್ಮವನ್ನು ಆರೋಗ್ಯಕರವಾಗಿಡುತ್ತವೆ. ಚರ್ಮದ ಸುಕ್ಕುಗಳನ್ನು ತಡೆಯುವಲ್ಲಿ ಹಾಗೂ ಅಕಾಲಿಕ ವಯಸ್ಸಾಗುವುದನ್ನು ತಡೆಯುವಲ್ಲಿ ಇದು ಸಹಕಾರಿ. ಚರ್ಮವು ಕಂಗೊಳಿಸುವಂತೆ ಮಾಡಲು ಸಹ ಈ ಹಣ್ಣು ನೆರವಾಗುತ್ತದೆ.

ಎಚ್ಚರಿಕೆ :

ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುವ ಈ ಹಣ್ಣು (Fruit) ಗರ್ಭಿಣಿಯರು, ಮಧುಮೇಹಿಗಳು ಹಾಗೂ ಅಧಿಕ ರಕ್ತದೊತ್ತಡ ಹೊಂದಿರುವವರು ಸೇವಿಸುವುದನ್ನು ತಪ್ಪಿಸಿಕೊಳ್ಳುವುದು ಒಳಿತು. ಏಕೆಂದರೆ ಇದರಿಂದ ದೇಹದಲ್ಲಿ ಅಸಮತೋಲನ ಉಂಟಾಗುವ ಸಾಧ್ಯತೆ ಇರುತ್ತದೆ.

ಸೀಸನ್ :

ರಂಬುಟಾನ್ ಹಣ್ಣಿನ ಸೀಸನ್ ಪ್ರತಿ ವರ್ಷ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳುಗಳಲ್ಲಿ ಇರುತ್ತದೆ. ಈ ಸಮಯದಲ್ಲಿ ಹಣ್ಣು (Fruit) ತಾಜಾ ಸ್ಥಿತಿಯಲ್ಲಿ ದೊರೆಯುತ್ತದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!

👉 ಗಮನಿಸಿ: ಈ ಲೇಖನದಲ್ಲಿ ನೀಡಿರುವ ಮಾಹಿತಿಗಳು ಮನೆಮದ್ದುಗಳು ಮತ್ತು ಸಾಮಾನ್ಯ ಆರೋಗ್ಯ ಮಾಹಿತಿ ಆಧಾರಿತವಾಗಿವೆ. ಇದು ವೈದ್ಯಕೀಯ ಸಲಹೆಯ ಪರ್ಯಾಯವಲ್ಲ. ಯಾವುದೇ ಹೊಸ ಆಹಾರ ಅಥವಾ ಚಿಕಿತ್ಸೆ ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅನಿವಾರ್ಯ.


SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!

SSC

ಜನಸ್ಪಂದನ ನ್ಯೂಸ್‌, ನೌಕರಿ : Staff Selection Commission (SSC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಮಟ್ಟದಲ್ಲಿ ಒಟ್ಟು 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತು ಹುದ್ದೆಗಳ ವಿವರ, ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.

RRB – NTPC ಹುದ್ದೆಗಳಿಗೆ ಭಾರಿ ನೇಮಕಾತಿ : 30,307 ಹುದ್ದೆಗಳ ಖಾಲಿ ಹುದ್ದೆಗಳಿಗೆ ಭರ್ತಿ.!
ಇಲಾಖೆ ಹೆಸರು :
  • ಸಿಬ್ಬಂದಿ ಆಯ್ಕೆ ಆಯೋಗ (SSC).
ಒಟ್ಟು ಹುದ್ದೆಗಳ ಸಂಖ್ಯೆ :
  • 509 ಹುದ್ದೆಗಳು.
ಹುದ್ದೆಗಳ ಹೆಸರು :
  • ಹೆಡ್ ಕಾನ್ಸ್‌ಟೇಬಲ್ (ಪುರುಷ) : 341 ಹುದ್ದೆಗಳು.
  • ಹೆಡ್ ಕಾನ್ಸ್‌ಟೇಬಲ್ (ಮಹಿಳೆ) : 168 ಹುದ್ದೆಗಳು.
Scam Alert : ಭಾರತದಲ್ಲಿ ಹಗರಣಕ್ಕೆ ಹೆಚ್ಚು ಬಳಸಲಾಗುತ್ತಿರುವ ಟಾಪ್ 10 ಫೋನ್ ನಂಬರುಗಳು.!
ಉದ್ಯೋಗ ಸ್ಥಳ :
  • ಅಖಿಲ ಭಾರತ.
ಅಪ್ಲಿಕೇಶನ್ ಮೋಡ್ :
  • ಆನ್‌ಲೈನ್.
SSC ವಯಸ್ಸಿನ ಮಿತಿ :
  • ಕನಿಷ್ಠ : 18 ವರ್ಷ.
  • ಗರಿಷ್ಠ : 25 ವರ್ಷ.
ವಯೋಮಿತಿ ಸಡಿಲಿಕೆ :
  • OBC ಅಭ್ಯರ್ಥಿಗಳಿಗೆ : 3 ವರ್ಷಗಳು.
  • SC/ST ಅಭ್ಯರ್ಥಿಗಳಿಗೆ : 5 ವರ್ಷಗಳು.
  • PWD (UR/EWS) ಅಭ್ಯರ್ಥಿಗಳಿಗೆ : 10 ವರ್ಷಗಳು.
  • PWD (OBC) ಅಭ್ಯರ್ಥಿಗಳಿಗೆ : 13 ವರ್ಷಗಳು.
  • PWD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು
Minor ಬಾಲಕಿಯರ ಶೋಷಣೆ ಪ್ರಕರಣ ಬಯಲು ; ಇಬ್ಬರು ಬಂಧನ, ಬಾಲಕಿ ರಕ್ಷಣೆ.!
SSC ಶೈಕ್ಷಣಿಕ ಅರ್ಹತೆ :
  • ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಪಾಸ್ ಆಗಿರಬೇಕು.
ವೇತನ ಶ್ರೇಣಿ:
  • ರೂ.25,500 – ರೂ.81,100 (ಪ್ರತಿ ತಿಂಗಳು)
ಅರ್ಜಿ ಶುಲ್ಕ :
  • SC/ST/ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು : ಶುಲ್ಕ ವಿನಾಯಿತಿ
  • ಇತರ ಅಭ್ಯರ್ಥಿಗಳು : ರೂ.100/-
ಆಯ್ಕೆ ಪ್ರಕ್ರಿಯೆ :
  1. ಕಂಪ್ಯೂಟರ್ ಆಧಾರಿತ ಪರೀಕ್ಷೆ.
  2. ದೈಹಿಕ ಸಹಿಷ್ಣುತೆ ಹಾಗೂ ಅಳತೆ ಪರೀಕ್ಷೆ.
  3. ಕಂಪ್ಯೂಟರ್‌ನಲ್ಲಿ ಟೈಪಿಂಗ್ ಟೆಸ್ಟ್.
  4. ಕಂಪ್ಯೂಟರ್ ಫಾರ್ಮ್ಯಾಟಿಂಗ್ ಟೆಸ್ಟ್.
SSC : 3073 ಸಬ್-ಇನ್‌ಸ್ಪೆಕ್ಟರ್ (GD and Executive) ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (SSC) ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  2. ಸೂಚನೆಯನ್ನು ಸಂಪೂರ್ಣವಾಗಿ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಫಾರ್ಮ್‌ನಲ್ಲಿ ಸರಿಯಾದ ಮಾಹಿತಿಯನ್ನು ನಮೂದಿಸಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಅರ್ಜಿ ಸಲ್ಲಿಸುವ ಮೊದಲು ಮತ್ತೊಮ್ಮೆ ಪರಿಶೀಲಿಸಿ.
  8. ಸಲ್ಲಿಸಿದ ನಂತರ ಪ್ರಿಂಟ್‌ ಔಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ : 29 ಸೆಪ್ಟೆಂಬರ್ 2025.
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 20 ಅಕ್ಟೋಬರ್ 2025.
ಪ್ರಮುಖ ಲಿಂಕ್‌ಗಳು :