Home Blog Page 36

Woman : “ನನ್ನ ಗೆಳತಿಯಾಗು” ಎಂದು ಮಧ್ಯರಸ್ತೆಯಲ್ಲೇ ಮಹಿಳೆಯನ್ನು ತಬ್ಬಿಕೊಂಡು ಎಳೆದಾಡಿದ ಯುವಕ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚೀನಾದ ಹಾಂಗ್‌ಕಾಂಗ್ ನಗರದಲ್ಲಿ ಸಾರ್ವಜನಿಕವಾಗಿ ನಡೆದ ಶಾಕಿಂಗ್ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. 41 ವರ್ಷದ ಮಹಿಳೆ (Woman) ಯೊಬ್ಬಳನ್ನು ನಡುಬೀದಿಯಲ್ಲೇ ಯುವಕನೋರ್ವ ಬಲವಂತವಾಗಿ ತಬ್ಬಿಕೊಂಡು, “ನನ್ನ ಗರ್ಲ್‌ ಫ್ರೆಂಡ್” (My Girl friend) ಎಂದು ಹೇಳುತ್ತಾ ಸುಮಾರು 10 ಮೀಟರ್‌ವರೆಗೆ ಎಳೆದಾಡಿದ ಘಟನೆ ನಡೆದಿದೆ.

ಈ ಘಟನೆ ಸೆಪ್ಟೆಂಬರ್ 28 ರಂದು ಬೆಳಿಗ್ಗೆ ಸುಮಾರು 9:30 ಗಂಟೆಗೆ ಹಾಂಗ್‌ಕಾಂಗ್‌ನ ಕಾಸ್‌ವೇ ಬೇ ಪ್ರದೇಶದ ಪ್ಯಾಟರ್ಸನ್ ಸ್ಟ್ರೀಟ್ ನಲ್ಲಿ ನಡೆದಿದೆ. ರಸ್ತೆಯಲ್ಲಿ ಜನಜಂಗುಳಿಗಳಿಂದ ತುಂಬಿಕೊಂಡಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಪಕ್ಕದಲ್ಲಿದ್ದ ಜನರು ಈ ಕೃತ್ಯವನ್ನು ಕಂಡು ತಕ್ಷಣ ಮಧ್ಯಪ್ರವೇಶಿಸಿ ಮಹಿಳೆ (Woman) ಯನ್ನು ರಕ್ಷಿಸಿದ್ದಾರೆ.

“ನನ್ನ ಗೆಳತಿಯಾಗು” ಎಂದು ತಬ್ಬಿಕೊಂಡು ಎಳೆದಾಡಿದ ಯೂಟ್ಯೂಬರ್ :

ಘಟನೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಮೋಕ್ (Mok) ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮೋಕ್ ಚೀನಾದಲ್ಲಿ ಸಕ್ರಿಯವಾಗಿರುವ ಯೂಟ್ಯೂಬರ್ ಆಗಿದ್ದಾನೆ. ಸಾಮಾಜಿಕ ಪ್ರ್ಯಾಂಕ್‌ಗಳ ಹೆಸರಿನಲ್ಲಿ ವಿಡಿಯೋಗಳನ್ನು ಮಾಡುತ್ತಿದ್ದ ಈತನಿಂದಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮೋಕ್ ಮಹಿಳೆ (Woman) ಯನ್ನು ಹಿಂದಿನಿಂದ ಬಂದು ಬಲವಂತವಾಗಿ ತಬ್ಬಿಕೊಂಡಿದ್ದು, “ನನ್ನ ಗರ್ಲ್‌ ಫ್ರೆಂಡ್, ನಾನು ನಿನ್ನನ್ನು ನಿಜವಾಗಿಯೂ ಇಷ್ಟಪಡುತ್ತೇನೆ” ಎಂದು ಹೇಳುತ್ತಿದ್ದಾನೆ. ಮಹಿಳೆ ಬೆಚ್ಚಿಬಿದ್ದು ಸಹಾಯಕ್ಕಾಗಿ ಕೂಗಿಕೊಂಡಿದ್ದರೂ, ಆತ ಆಕೆಯನ್ನು ಬಿಗಿಯಾಗಿ ಹಿಡಿದುಕೊಂಡು ಸುಮಾರು 10 ಮೀಟರ್‌ವರೆಗೆ ಎಳೆದೊಯ್ದಿದ್ದಾನೆ.

ಸಾರ್ವಜನಿಕರ ಪ್ರತಿಕ್ರಿಯೆ :

ಬೀದಿಯಲ್ಲಿದ್ದ ಜನರು ಈ ಘಟನೆ ನೋಡುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ್ದಾರೆ. ಅವರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದ್ದು, ಮಹಿಳೆಯನ್ನು ಬಿಡುವಂತೆ ಆಗ್ರಹಿಸಿದ್ದಾರೆ. ಜನರ ಒತ್ತಾಯದ ನಂತರ ಮೋಕ್ ಆಕೆಯನ್ನು ಬಿಟ್ಟಿದ್ದಾನೆ. ತಕ್ಷಣ ಮಹಿಳೆ (Woman) ಪೊಲೀಸರಿಗೆ ಮಾಹಿತಿ ನೀಡಿದ್ದು, ಹಾಂಗ್‌ಕಾಂಗ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಮೋಕ್‌ನನ್ನು ಬಂಧಿಸಿದ್ದಾರೆ.

ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆ :

ಘಟನೆಯ ನಂತರ ಆ ಮಹಿಳೆ (Woman) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, “ನಾನು ಸೂಪರ್‌ ಮಾರ್ಕೆಟ್‌ಗೆ ಹೋಗುತ್ತಿದ್ದೆ. ಆ ವ್ಯಕ್ತಿಯನ್ನು ನಾನು ಮೊದಲು ಎಂದೂ ನೋಡಿರಲಿಲ್ಲ. ಆಕಸ್ಮಿಕವಾಗಿ ಹಿಂದಿನಿಂದ ಬಂದು ತಬ್ಬಿಕೊಂಡು ಎಳೆಯಲು ಶುರುಮಾಡಿದ” ಎಂದು ಹೇಳಿದ್ದಾರೆ.

ಅವರು ತಮಗೆ ಸಹಾಯ ಮಾಡಿದ ನಾಗರಿಕರಿಗೆ ಧನ್ಯವಾದ ಹೇಳಿದ್ದು, ವಿಶೇಷವಾಗಿ “ಪೊಲೀಸರು ಬರುವವರೆಗೆ ನನ್ನೊಂದಿಗೆ ನಿಂತಿದ್ದ ನಾಲ್ವರು ವಿದೇಶಿಗಳು ನನಗೆ ಜೀವ ಉಳಿಸಿದರು” ಎಂದು ಹೇಳಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಆರಂಭ :

ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಪ್ರಾರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಆತ ಯೂಟ್ಯೂಬ್ ಚಾನೆಲ್‌ಗಾಗಿ ‘ಸಾಮಾಜಿಕ ಪ್ರ್ಯಾಂಕ್’ ಎಂಬ ನೆಪದಲ್ಲಿ ಈ ಕೃತ್ಯ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಪೊಲೀಸರ ಪ್ರಕಾರ, ಈ ರೀತಿಯ ಕೃತ್ಯ ಸಾರ್ವಜನಿಕ ಕಿರುಕುಳ ಮತ್ತು ಮಹಿಳೆ (Woman) ಯ ಗೌರವ ಹರಣದ ಪ್ರಯತ್ನ ಎಂದು ಪರಿಗಣಿಸಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಬಳಿಕ ಸ್ಥಳೀಯರು ಮಹಿಳೆಯರ ಭದ್ರತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಹಾಂಗ್‌ಕಾಂಗ್ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ವಿಡಿಯೋ ತೆಗೆಯುವುದು ಅಥವಾ ಕಿರುಕುಳ ನೀಡುವುದಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಸುರಕ್ಷತೆ ಕುರಿತು ಚರ್ಚೆ ಹೆಚ್ಚಳ :

ಈ ಘಟನೆ ಬಳಿಕ ಹಾಂಗ್‌ಕಾಂಗ್ ನಗರದಲ್ಲಿ ಸಾರ್ವಜನಿಕ ಸುರಕ್ಷತೆ ಮತ್ತು ಮಹಿಳೆಯರ ರಕ್ಷಣೆ ಕುರಿತು ಚರ್ಚೆ ಜೋರಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು “ಇದು ಪ್ರ್ಯಾಂಕ್ ಅಲ್ಲ, ಹಲ್ಲೆ” ಎಂದು ಕಿಡಿಕಾರಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಿಸಲ್ಪಟ್ಟಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಜನರು ಸಂತೋಷ ವ್ಯಕ್ತಪಡಿಸಿದ್ದಾರೆ.

ವಿಡಿಯೋ :

 

View this post on Instagram

 

A post shared by SuaraBMI (@suarabmi)


School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!

School

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ (Backward Class Survey) ಕಾರ್ಯ ಪೂರ್ಣಗೊಳಿಸಲು ಶಿಕ್ಷಕರಿಗೆ ಅಗತ್ಯವಾದ ಸಮಯ ನೀಡುವ ಉದ್ದೇಶದಿಂದ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ (School) ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯದಲ್ಲಿ ಬಹುತೇಕ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಕೆಲ ದಿನಗಳು ಬೇಕು ಎಂಬ ಮನವಿಯನ್ನು ಶಿಕ್ಷಕರ ಸಂಘಗಳು ಸಲ್ಲಿಸಿದ್ದರಿಂದ, ಸರ್ಕಾರವು School ರಜೆ ವಿಸ್ತರಿಸಲು ತೀರ್ಮಾನಿಸಿದೆ,” ಎಂದು ಹೇಳಿದರು.

ಶಾಲಾ (School) ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಸಿಎಂ :

ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ (Government school teachers) ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, “ಒಂದೇ ವೇಳೆ ಪಾಠ ಬೋಧನೆ ಮತ್ತು ಸಮೀಕ್ಷಾ ಕಾರ್ಯ ನಿರ್ವಹಿಸುವುದು ಶಿಕ್ಷಕರಿಗೆ (School Teacher) ದ್ವಿತೀಯ ಹೊರೆ ಆಗುತ್ತಿದೆ. ಕನಿಷ್ಠ 10 ದಿನಗಳ ಕಾಲಾವಕಾಶ ನೀಡಬೇಕು,” ಎಂದು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿದ ನಂತರವೇ ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲು ಆದೇಶ ಹೊರಡಿಸಿದೆ.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!
ಸಮೀಕ್ಷೆ ಪ್ರಗತಿ ನಿರೀಕ್ಷೆಗೂ ಕಡಿಮೆ :

ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಸೆಪ್ಟೆಂಬರ್ 22 ರಂದು ಆರಂಭಗೊಂಡಿತ್ತು. ಅದನ್ನು ಅಕ್ಟೋಬರ್ 7ರೊಳಗೆ ಪೂರ್ಣಗೊಳಿಸುವ ಗುರಿ ಇತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿರೀಕ್ಷೆಯಂತೆ ಮುಂದುವರಿಯದೆ ವಿಳಂಬವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರ ಪ್ರಕಾರ, ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಪ್ರಗತಿ ಸಾಧಿಸಲ್ಪಟ್ಟಿದ್ದರೂ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ.60ರಷ್ಟು ಕಾರ್ಯವೇ ಪೂರ್ಣಗೊಂಡಿದೆ. ಈ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಸಮಯ ಬೇಕಾಗಿದೆ ಎಂದು ಸರ್ಕಾರ ಹೇಳಿದೆ.

1.60 ಲಕ್ಷ ಮಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ :

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷಾ ಕಾರ್ಯದಲ್ಲಿ ಸುಮಾರು 1.20 ಲಕ್ಷ ಶಿಕ್ಷಕರು (School Teacher) ಮತ್ತು 40 ಸಾವಿರ ಇತರ (Others) ಸಿಬ್ಬಂದಿ ಸೇರಿ ಒಟ್ಟು 1.60 ಲಕ್ಷ ಮಂದಿ ತೊಡಗಿಸಿಕೊಂಡಿದ್ದಾರೆ. ಈ ಕಾರಣದಿಂದಲೇ ಶಿಕ್ಷಣ ಇಲಾಖೆ ಮತ್ತು ಶಾಶ್ವತ ಹಿಂದುಳಿದ ಆಯೋಗದ ಸಂಯುಕ್ತ ಚರ್ಚೆಯ ಬಳಿಕ ರಜೆ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹೊಸ ಆದೇಶದ ಪ್ರಕಾರ, ಅಕ್ಟೋಬರ್ 8 ರಿಂದ ಅಕ್ಟೋಬರ್ 18 ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ (school) ರಜೆ ಮುಂದುವರಿಯಲಿದೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಶಿಕ್ಷಕರಿಗೆ ವಿನಾಯಿತಿ :

ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಮದ್ಯಂತರ ಪರೀಕ್ಷೆಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗೆ ಸಮೀಕ್ಷಾ ಕರ್ತವ್ಯದಿಂದ ವಿನಾಯಿತಿ ನೀಡಲಾಗಿದೆ. ಅವರು ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿದೆ. ಉಳಿದ ಶಿಕ್ಷಕರು ಈ ಅವಧಿಯಲ್ಲಿ ಸಮೀಕ್ಷೆ ಕಾರ್ಯವನ್ನು ವೇಗಗೊಳಿಸುವ ಜವಾಬ್ದಾರಿ ಹೊಂದಿರುತ್ತಾರೆ ಎಂದು ಸರ್ಕಾರ ತಿಳಿಸಿದೆ.

Woman : “ನನ್ನ ಗೆಳತಿಯಾಗು” ಎಂದು ಮಧ್ಯರಸ್ತೆಯಲ್ಲೇ ಮಹಿಳೆಯನ್ನು ತಬ್ಬಿಕೊಂಡು ಎಳೆದಾಡಿದ ಯುವಕ.!

ಸರ್ಕಾರದ ಈ ನಿರ್ಧಾರದಿಂದ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಸಂಪೂರ್ಣಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

Video : ಬಟ್ಟೆಗಳ ಮೇಲಿನ ಕಠಿಣ ಕಲೆಗಳ ನಿವಾರಣೆಗೆ ಮಹಿಳೆಯ ಅದ್ಭುತ ಟ್ರಿಕ್ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಮಾಧ್ಯಮದಲ್ಲಿ ಪ್ರತಿದಿನ ಅನೇಕ ವಿಚಿತ್ರ ಮತ್ತು ಕುತೂಹಲಕಾರಿ ವಿಡಿಯೋ (Video) ಗಳು ವೈರಲ್ ಆಗುತ್ತವೆ. ಕೆಲವು ವಿಡಿಯೋಗಳು ಮನರಂಜನೆ ನೀಡುತ್ತಿದ್ದರೆ, ಕೆಲವು ಹೊಸ ಪ್ರಯೋಗಗಳನ್ನು ಜನರಿಗೆ ಪರಿಚಯಿಸುತ್ತವೆ.

ಇತ್ತೀಚಿನ ದಿನಗಳಲ್ಲಿ ಅಂತಹ ಒಂದು ವಿಚಿತ್ರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ. ಈ ವಿಡಿಯೋ (Video) ದಲ್ಲಿ ಒಬ್ಬ ಮಹಿಳೆ “ಪ್ಯಾರಸಿಟಮಾಲ್ ಮಾತ್ರೆ”ಗಳನ್ನು ಡಿಟರ್ಜೆಂಟ್ ಆಗಿ ಬಳಸುತ್ತಿರುವುದು ಜನರನ್ನು ಅಚ್ಚರಿಗೊಳಿಸಿದೆ.

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!

ಮಹಿಳೆ ತನ್ನ ತೊಳೆಯುವ ಯಂತ್ರದಲ್ಲಿ ಪ್ಯಾರಸಿಟಮಾಲ್ ಮಾತ್ರೆಗಳನ್ನು ಹಾಕಿ ಬಟ್ಟೆ ತೊಳೆಯುತ್ತಿರುವ ದೃಶ್ಯಗಳು ಈಗ ನೆಟ್ಟಿಗರ ಗಮನ ಸೆಳೆದಿವೆ. ವಿಡಿಯೋ (Video) ದಲ್ಲಿ, ಅವಳು ಪ್ಯಾರಸಿಟಮಾಲ್ ಮಾತ್ರೆಗಳನ್ನು ನೀರಿನಲ್ಲಿ ಕರಗಿಸಿ ಬಟ್ಟೆ ತೊಳೆಯುತ್ತಿದ್ದಾಳೆ ಮತ್ತು ಕೆಲವೇ ಕ್ಷಣಗಳಲ್ಲಿ ಬಟ್ಟೆಗಳು ಹೊಳೆಯುವಂತಾಗುತ್ತವೆ.

ಅತ್ಯಂತ ಆಶ್ಚರ್ಯಕರ ಅಂಶವೆಂದರೆ, ಹಳದಿ ಕಾಲರ್‌ ಹೊಂದಿದ್ದ ಬಿಳಿ ಶರ್ಟ್‌ನ ಕಲೆಗಳು ಸಂಪೂರ್ಣವಾಗಿ ಮಾಯವಾಗಿ ಹೊಸದಾಗಿ ಕಾಣಿಸುತ್ತವೆ.

Dam : ಜಲಾಶಯದ ನೀರಿನಲ್ಲಿ ಕೊಚ್ಚಿಹೋದ 6 ಜನರು ; ಮೂವರ ಶವ ಪತ್ತೆ.!

ಈ ವಿಡಿಯೋ (Video) ವನ್ನು @acharyaveda_ ಎಂಬ ಸಾಮಾಜಿಕ ಮಾಧ್ಯಮ ಖಾತೆಯಿಂದ ಹಂಚಿಕೊಳ್ಳಲಾಗಿದ್ದು, ಈಗಾಗಲೇ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಅನೇಕರು ಈ ವಿಡಿಯೋ (Video) ವನ್ನು ಆಶ್ಚರ್ಯದಿಂದ ಹಂಚಿಕೊಳ್ಳುತ್ತಿದ್ದರೆ, ಕೆಲವರು ಇದನ್ನು “ಮ್ಯಾಜಿಕ್ ಟ್ರಿಕ್” ಎಂದು ಕರೆಯುತ್ತಿದ್ದಾರೆ.

ಆದರೆ ಇನ್ನೂ ಹಲವರು ಇದನ್ನು ವೈದ್ಯಕೀಯ ಔಷಧಿಗಳ ದುರುಪಯೋಗ ಎಂದು ತೀವ್ರವಾಗಿ ಟೀಕಿಸುತ್ತಿದ್ದಾರೆ.

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!

ಒಬ್ಬ ಬಳಕೆದಾರ ಕಾಮೆಂಟ್‌ನಲ್ಲಿ ಬರೆದಿದ್ದಾನೆ, “ಇದು ನಿಜವಾಗಿಯೂ ಕೆಲಸ ಮಾಡಿದರೆ ನಾನು ಸಹ ಪ್ರಯತ್ನಿಸುತ್ತೇನೆ.” ಮತ್ತೊಬ್ಬನು ಹೇಳಿದ್ದಾನೆ, “ನಾನು ಇದನ್ನು ಪ್ರಯತ್ನಿಸಿದ್ದೇನೆ, ನಿಜವಾಗಿಯೂ ಬಟ್ಟೆ ಚೆನ್ನಾಗಿ ಹೊಳೆಯುತ್ತವೆ.”

ಆದರೆ ಕೆಲವು ವೈದ್ಯಕೀಯ ತಜ್ಞರು ಈ ರೀತಿಯ ಪ್ರಯೋಗಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ. ಪ್ಯಾರಸಿಟಮಾಲ್ ಒಂದು ಔಷಧಿ ಆಗಿದ್ದು, ಅದನ್ನು ಇಂತಹ ಗೃಹೋಪಯೋಗಿ ಕೆಲಸಗಳಿಗೆ ಬಳಸುವುದು ಸರಿಯಲ್ಲ ಎಂದು ಅವರ ಅಭಿಪ್ರಾಯ.

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!

ಈ ವಿಡಿಯೋ (Video) ಇಂಟರ್ನೆಟ್‌ನಲ್ಲಿ ದಿನದಿಂದ ದಿನಕ್ಕೆ ವೈರಲ್ ಆಗುತ್ತಿದ್ದರೂ, ತಜ್ಞರು ಮಾತ್ರ ಜನರಿಗೆ ಇಂತಹ ಸಲಹೆಗಳನ್ನು ಮತ್ತು ಅದರ ಪರಿಣಾಮಗಳನ್ನು ತಿಳಿದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಬಟ್ಟೆಗಳ ಮೇಲಿನ ಕಠಿಣ ಕಲೆಗಳ ನಿವಾರಣೆಗೆ ಮಹಿಳೆಯ ಅದ್ಭುತ ಟ್ರಿಕ್ ವಿಡಿಯೋ (Video) :

https://twitter.com/i/status/1974900102520340811


ತನ್ನದೇ ಸರ್ವಿಸ್‌ ರಿವಾಲ್ವರ್‌ನಿಂದ ಆತ್ಮಹತ್ಯೆಗೆ ಶರಣಾದ IPS ಅಧಿಕಾರಿ.!

IPS

ಜನಸ್ಪಂದನ ನ್ಯೂಸ್‌, ಚಂಡೀಗಢ : ಹರಿಯಾಣ ಕೇಡರ್‌ನ ಹಿರಿಯ IPS ಅಧಿಕಾರಿ ಹಾಗೂ ಎಡಿಜಿಪಿ ಹುದ್ದೆಯಲ್ಲಿದ್ದ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಚಂಡೀಗಢದ ಸೆಕ್ಟರ್ 11ರಲ್ಲಿ ಅವರ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, IPS ಅಧಿಕಾರಿ ಪೂರಣ್ ಕುಮಾರ್ ಅವರು ತಮ್ಮ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಾಗುವ ವೇಳೆ ಅವರು ಮನೆಯಲ್ಲಿ ಏಕಾಂಗಿಯಾಗಿ ಇದ್ದರು.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!
ನೆಲಮಾಳಿಗೆಯಲ್ಲಿ ನಡೆದ ಘಟನೆ :

ವರದಿಗಳ ಪ್ರಕಾರ, IPS ಪೂರಣ್ ಕುಮಾರ್ ತಮ್ಮ ಮನೆಯಲ್ಲಿ ಇರುವ ಧ್ವನಿ ನಿರೋಧಕ (soundproof) ನೆಲಮಾಳಿಗೆಯಲ್ಲಿ ಇದ್ದಾಗ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಶಬ್ದ ಹೊರಗೆ ಕೇಳಿಸದ ಕಾರಣ, ಯಾರಿಗೂ ಘಟನೆಯ ಬಗ್ಗೆ ತಕ್ಷಣ ಅರಿವಾಗಲಿಲ್ಲ.

ಅವರ ಮಗಳು ಕೆಳಮಹಡಿಗೆ ಹೋದಾಗ ತಂದೆಯು ನೆಲದ ಮೇಲೆ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಚಂಡೀಗಢ ಪೊಲೀಸ್ ತಂಡ ಹಾಗೂ ವಿಧಿವಿಜ್ಞಾನ ತಜ್ಞರು (forensic experts) ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!
ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ಅಧಿಕಾರಿ :

ವೈ. ಪೂರಣ್ ಕುಮಾರ್ ಹರಿಯಾಣ ಕೇಡರ್‌ನ ಹಿರಿಯ IPS ಅಧಿಕಾರಿ ಆಗಿದ್ದು, ತಮ್ಮ ಸೇವಾ ಅವಧಿಯಲ್ಲಿ ಅನೇಕ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಪ್ರಸ್ತುತ ಪೊಲೀಸ್ ತರಬೇತಿ ಕಾಲೇಜಿನಲ್ಲಿ (Police Training College) ಎಡಿಜಿಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅವರ ಪತ್ನಿ ಅಮ್ನೀತ್ ಪಿ. ಕುಮಾರ್, ಹರಿಯಾಣ ಕೇಡರ್‌ನ IAS ಅಧಿಕಾರಿ ಆಗಿದ್ದು, ಪ್ರಸ್ತುತ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಅಧಿಕೃತ ನಿಯೋಗದೊಂದಿಗೆ ಜಪಾನ್ ಪ್ರವಾಸದಲ್ಲಿದ್ದಾರೆ.

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!
ಆತ್ಮಹತ್ಯೆಯ ಹಿನ್ನೆಲೆ ಇನ್ನೂ ಸ್ಪಷ್ಟವಿಲ್ಲ :

ವೈ. ಪೂರಣ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ (suicide note) ಪತ್ತೆಯಾಗಿಲ್ಲ.

ಮೂಲಗಳ ಪ್ರಕಾರ, ಅವರು ಕಳೆದ ಕೆಲವು ತಿಂಗಳಿಂದ ಆಂತರಿಕ ಅಸಮಾಧಾನ ಮತ್ತು ಇಲಾಖೆಯ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಕಾಲಕಾಲಕ್ಕೆ ಅವರು ಗೃಹ ಸಚಿವ ಅನಿಲ್ ವಿಜ್ ಅವರಿಗೆ ಪತ್ರಗಳನ್ನು ಬರೆದು ಪೋಲೀಸ್ ವ್ಯವಸ್ಥೆಯೊಳಗಿನ ಸಮಸ್ಯೆಗಳನ್ನು ಉಲ್ಲೇಖಿಸುತ್ತಿದ್ದರು ಎನ್ನಲಾಗಿದೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ತನಿಖೆ ಮುಂದುವರಿದಿದೆ :

ಘಟನಾ ಸ್ಥಳದಿಂದ ರಿವಾಲ್ವರ್ ಹಾಗೂ ಇತರ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಫಾರೆನ್ಸಿಕ್ ವರದಿ ಮತ್ತು ಮರಣೋತ್ತರ ಪರೀಕ್ಷೆಯ ನಂತರವೇ ಪ್ರಕರಣದ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದು, IPS ಅಧಿಕಾರಿಯ ಆತ್ಮಹತ್ಯೆಯ ಹಿನ್ನೆಲೆ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!
ಕುಟುಂಬದ ಸದಸ್ಯರು ಆಘಾತದಲ್ಲಿ :

ಘಟನೆಯ ಬಳಿಕ IPS ಪೂರಣ್ ಕುಮಾರ್ ಅವರ ಕುಟುಂಬ ಮತ್ತು ಸಹೋದ್ಯೋಗಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಅವರ ಮನೆಯನ್ನು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


Disclaimer: ಈ ಲೇಖನವು ಸಾರ್ವಜನಿಕ ಮಾಧ್ಯಮಗಳಲ್ಲಿ ಲಭ್ಯವಿರುವ ವರದಿಗಳ ಆಧಾರದ ಮೇಲೆ ರಚಿಸಲಾಗಿದೆ. ಇದು ಯಾವುದೇ ನಿರ್ಧಾರಾತ್ಮಕ ಅಥವಾ ಅಧಿಕೃತ ಹೇಳಿಕೆಯಾಗಿಲ್ಲ.

Dam : ಜಲಾಶಯದ ನೀರಿನಲ್ಲಿ ಕೊಚ್ಚಿಹೋದ 6 ಜನರು ; ಮೂವರ ಶವ ಪತ್ತೆ.!

0

ಜನಸ್ಪಂದನ ನ್ಯೂಸ್‌, ತುಮಕೂರು : ಜಿಲ್ಲೆಯ ಕುಣಿಗಲ್‌ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ (Dam) ದಲ್ಲಿ ನೀರಿನ ಪ್ರಮಾಣ ಏಕಾಏಕಿ ಹೆಚ್ಚಳಗೊಂಡ ಪರಿಣಾಮ ಆರು ಮಂದಿ ನೀರಿನ ರಭಸಕ್ಕೆ ಕೊಚ್ಚಿಹೋದ ದುರ್ಘಟನೆ ನಡೆದಿದೆ. ಈ ಪೈಕಿ ಮೂವರ ಶವಗಳು ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಮುಂದುವರೆಸಿದ್ದಾರೆ.

ತಾಲೂಕಿನ ಯಡಿಯೂರು ಹೋಬಳಿ ಮಾಗಡಿಪಾಳ್ಯ ಗ್ರಾಮ ಹಾಗೂ ತುಮಕೂರಿನ ಬಿಜಿ ಪಾಳ್ಯದ ನಿವಾಸಿಗಳು ಸೇರಿದ ಕುಟುಂಬದವರು ರಜೆ ದಿನದ ಹಿನ್ನಲೆಯಲ್ಲಿ ಪ್ರವಾಸಕ್ಕಾಗಿ ಜಲಾಶಯ (Dam) ಕ್ಕೆ ತೆರಳಿದ್ದರು.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ನದಿ ತೀರದಲ್ಲಿ ಆಟವಾಡುತ್ತಿದ್ದ ವೇಳೆ, ದಿಢೀರನೆ ಜಲಾಶಯ (Dam) ದಿಂದ ಹೆಚ್ಚಿನ ಪ್ರಮಾಣದ ನೀರು ಸೈಪೋನ್‌ಗಳ ಮೂಲಕ ಹರಿದು ಬಂದು ಕೋಡಿಹಳ್ಳ ಭಾಗದಲ್ಲಿ ವೇಗವಾಗಿ ಹರಿಯಲು ಪ್ರಾರಂಭಿಸಿತು. ಈ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ಒಂಭತ್ತು ಮಂದಿ ಪೈಕಿ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋದರು.

ನೀರಿನ ವೇಗ ಹೆಚ್ಚಳದಿಂದ ಪಾರಾಗಲು ಪ್ರಯತ್ನಿಸಿದರೂ ಕೆಲವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಸತತ ನಾಲ್ಕು ಗಂಟೆಗಳ ಶೋಧಕಾರ್ಯ ನಡೆಸಿದರು. ರಾತ್ರಿ ವೇಳೆ ಕತ್ತಲೆಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ತನ್ನದೇ ಸರ್ವಿಸ್‌ ರಿವಾಲ್ವರ್‌ನಿಂದ ಆತ್ಮಹತ್ಯೆಗೆ ಶರಣಾದ IPS ಅಧಿಕಾರಿ.!

ಬುಧವಾರ ಬೆಳಿಗ್ಗೆಯಿಂದಲೇ ಶೋಧಕಾರ್ಯ ಪುನರಾರಂಭಿಸಲಾಯಿತು. ಇದರಲ್ಲಿ ಮೂರು ಮಂದಿಯ ಶವಗಳು ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಮಾಹಿತಿ ಪ್ರಕಾರ, ಯಡಿಯೂರು ಹೋಬಳಿ ಮಾಗಡಿಪಾಳ್ಯ ಗ್ರಾಮದ ಸಾಧಿಯಾ (25), ತುಮಕೂರಿನ ಬಿಜಿ ಪಾಳ್ಯದ ಅರ್ಬಿನ್‌ (20), ತಬಸ್ಸಮ್‌ (46), ಶಬಾನ (44), ಮೋಬ್‌ (1) ಹಾಗೂ ನಿಪ್ರಾ (4) ಎಂಬವರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಇವರಲ್ಲಿ ಮೂವರ ಶವಗಳು ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಶೋಧಕಾರ್ಯ ಮುಂದುವರಿದಿದೆ.

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!

ಘಟನೆಯ ಸಮಯದಲ್ಲಿ ಒಂಭತ್ತು ಮಂದಿ ನೀರಿನಲ್ಲಿ ಆಟವಾಡುತ್ತಿದ್ದರೆ, ಮೋಸಿನ್‌ ಎಂಬವರು ಈಜಿಕೊಂಡು ದಡ ಸೇರಿ ಬಶೀರಾ ಮತ್ತು ನವಾಜ್‌ ಎಂಬ ಇಬ್ಬರನ್ನು ರಕ್ಷಿಸಲು ಯಶಸ್ವಿಯಾಗಿದ್ದಾರೆ. ಈ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯ (Dam) ವು ಇತ್ತೀಚಿನ ದಿನಗಳಲ್ಲಿ ಭರ್ತಿಯಾಗಿದ್ದು, ಸುಮಾರು 1200 ಕ್ಯೂಸೆಕ್ಸ್ ನೀರು ಒಳಹರಿವು ಹಾಗೂ ಅಷ್ಟೇ ಪ್ರಮಾಣದ ಹೊರಹರಿವು ನಡೆಯುತ್ತಿದೆ. ಈ ಕಾರಣದಿಂದ ಕೋಡಿಹಳ್ಳ ಮತ್ತು ಸೈಪೋನ್‌ ಪ್ರದೇಶಗಳಲ್ಲಿ ನೀರಿನ ಹರಿವು ಅತೀವ ವೇಗದಲ್ಲಿದೆ.

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!

ಜಲಾಶಯ (Dam) ದ ಸೌಂದರ್ಯ ವೀಕ್ಷಣೆಗೆ ಸ್ಥಳೀಯರು ಹಾಗೂ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿರುವುದರಿಂದ ಸುರಕ್ಷತೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.


A dam is a barrier that stops or restricts the flow of surface water or underground streams. Reservoirs created by dams not only suppress floods but also provide water for activities such as irrigation, human consumption, industrial use, aquaculture, and navigability. Hydropower is often used in conjunction with dams to generate electricity.


ತನ್ನದೇ ಸರ್ವಿಸ್‌ ರಿವಾಲ್ವರ್‌ನಿಂದ ಆತ್ಮಹತ್ಯೆಗೆ ಶರಣಾದ IPS ಅಧಿಕಾರಿ.!

IPS

ಜನಸ್ಪಂದನ ನ್ಯೂಸ್‌, ಚಂಡೀಗಢ : ಹರಿಯಾಣ ಕೇಡರ್‌ನ ಹಿರಿಯ IPS ಅಧಿಕಾರಿ ಹಾಗೂ ಎಡಿಜಿಪಿ ಹುದ್ದೆಯಲ್ಲಿದ್ದ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಚಂಡೀಗಢದ ಸೆಕ್ಟರ್ 11ರಲ್ಲಿ ಅವರ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, IPS ಅಧಿಕಾರಿ ಪೂರಣ್ ಕುಮಾರ್ ಅವರು ತಮ್ಮ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಾಗುವ ವೇಳೆ ಅವರು ಮನೆಯಲ್ಲಿ ಏಕಾಂಗಿಯಾಗಿ ಇದ್ದರು.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!
ನೆಲಮಾಳಿಗೆಯಲ್ಲಿ ನಡೆದ ಘಟನೆ :

ವರದಿಗಳ ಪ್ರಕಾರ, IPS ಪೂರಣ್ ಕುಮಾರ್ ತಮ್ಮ ಮನೆಯಲ್ಲಿ ಇರುವ ಧ್ವನಿ ನಿರೋಧಕ (soundproof) ನೆಲಮಾಳಿಗೆಯಲ್ಲಿ ಇದ್ದಾಗ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಶಬ್ದ ಹೊರಗೆ ಕೇಳಿಸದ ಕಾರಣ, ಯಾರಿಗೂ ಘಟನೆಯ ಬಗ್ಗೆ ತಕ್ಷಣ ಅರಿವಾಗಲಿಲ್ಲ.

ಅವರ ಮಗಳು ಕೆಳಮಹಡಿಗೆ ಹೋದಾಗ ತಂದೆಯು ನೆಲದ ಮೇಲೆ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಚಂಡೀಗಢ ಪೊಲೀಸ್ ತಂಡ ಹಾಗೂ ವಿಧಿವಿಜ್ಞಾನ ತಜ್ಞರು (forensic experts) ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!
ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ಅಧಿಕಾರಿ :

ವೈ. ಪೂರಣ್ ಕುಮಾರ್ ಹರಿಯಾಣ ಕೇಡರ್‌ನ ಹಿರಿಯ IPS ಅಧಿಕಾರಿ ಆಗಿದ್ದು, ತಮ್ಮ ಸೇವಾ ಅವಧಿಯಲ್ಲಿ ಅನೇಕ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಪ್ರಸ್ತುತ ಪೊಲೀಸ್ ತರಬೇತಿ ಕಾಲೇಜಿನಲ್ಲಿ (Police Training College) ಎಡಿಜಿಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅವರ ಪತ್ನಿ ಅಮ್ನೀತ್ ಪಿ. ಕುಮಾರ್, ಹರಿಯಾಣ ಕೇಡರ್‌ನ IAS ಅಧಿಕಾರಿ ಆಗಿದ್ದು, ಪ್ರಸ್ತುತ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಅಧಿಕೃತ ನಿಯೋಗದೊಂದಿಗೆ ಜಪಾನ್ ಪ್ರವಾಸದಲ್ಲಿದ್ದಾರೆ.

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!
ಆತ್ಮಹತ್ಯೆಯ ಹಿನ್ನೆಲೆ ಇನ್ನೂ ಸ್ಪಷ್ಟವಿಲ್ಲ :

ವೈ. ಪೂರಣ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ (suicide note) ಪತ್ತೆಯಾಗಿಲ್ಲ.

ಮೂಲಗಳ ಪ್ರಕಾರ, ಅವರು ಕಳೆದ ಕೆಲವು ತಿಂಗಳಿಂದ ಆಂತರಿಕ ಅಸಮಾಧಾನ ಮತ್ತು ಇಲಾಖೆಯ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಕಾಲಕಾಲಕ್ಕೆ ಅವರು ಗೃಹ ಸಚಿವ ಅನಿಲ್ ವಿಜ್ ಅವರಿಗೆ ಪತ್ರಗಳನ್ನು ಬರೆದು ಪೋಲೀಸ್ ವ್ಯವಸ್ಥೆಯೊಳಗಿನ ಸಮಸ್ಯೆಗಳನ್ನು ಉಲ್ಲೇಖಿಸುತ್ತಿದ್ದರು ಎನ್ನಲಾಗಿದೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ತನಿಖೆ ಮುಂದುವರಿದಿದೆ :

ಘಟನಾ ಸ್ಥಳದಿಂದ ರಿವಾಲ್ವರ್ ಹಾಗೂ ಇತರ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಫಾರೆನ್ಸಿಕ್ ವರದಿ ಮತ್ತು ಮರಣೋತ್ತರ ಪರೀಕ್ಷೆಯ ನಂತರವೇ ಪ್ರಕರಣದ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದು, IPS ಅಧಿಕಾರಿಯ ಆತ್ಮಹತ್ಯೆಯ ಹಿನ್ನೆಲೆ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!
ಕುಟುಂಬದ ಸದಸ್ಯರು ಆಘಾತದಲ್ಲಿ :

ಘಟನೆಯ ಬಳಿಕ IPS ಪೂರಣ್ ಕುಮಾರ್ ಅವರ ಕುಟುಂಬ ಮತ್ತು ಸಹೋದ್ಯೋಗಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಅವರ ಮನೆಯನ್ನು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


Disclaimer: ಈ ಲೇಖನವು ಸಾರ್ವಜನಿಕ ಮಾಧ್ಯಮಗಳಲ್ಲಿ ಲಭ್ಯವಿರುವ ವರದಿಗಳ ಆಧಾರದ ಮೇಲೆ ರಚಿಸಲಾಗಿದೆ. ಇದು ಯಾವುದೇ ನಿರ್ಧಾರಾತ್ಮಕ ಅಥವಾ ಅಧಿಕೃತ ಹೇಳಿಕೆಯಾಗಿಲ್ಲ.

ತನ್ನದೇ ಸರ್ವಿಸ್‌ ರಿವಾಲ್ವರ್‌ನಿಂದ ಆತ್ಮಹತ್ಯೆಗೆ ಶರಣಾದ IPS ಅಧಿಕಾರಿ.!

0

ಜನಸ್ಪಂದನ ನ್ಯೂಸ್‌, ಚಂಡೀಗಢ : ಹರಿಯಾಣ ಕೇಡರ್‌ನ ಹಿರಿಯ IPS ಅಧಿಕಾರಿ ಹಾಗೂ ಎಡಿಜಿಪಿ ಹುದ್ದೆಯಲ್ಲಿದ್ದ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಚಂಡೀಗಢದ ಸೆಕ್ಟರ್ 11ರಲ್ಲಿ ಅವರ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, IPS ಅಧಿಕಾರಿ ಪೂರಣ್ ಕುಮಾರ್ ಅವರು ತಮ್ಮ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಾಗುವ ವೇಳೆ ಅವರು ಮನೆಯಲ್ಲಿ ಏಕಾಂಗಿಯಾಗಿ ಇದ್ದರು.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!
ನೆಲಮಾಳಿಗೆಯಲ್ಲಿ ನಡೆದ ಘಟನೆ :

ವರದಿಗಳ ಪ್ರಕಾರ, IPS ಪೂರಣ್ ಕುಮಾರ್ ತಮ್ಮ ಮನೆಯಲ್ಲಿ ಇರುವ ಧ್ವನಿ ನಿರೋಧಕ (soundproof) ನೆಲಮಾಳಿಗೆಯಲ್ಲಿ ಇದ್ದಾಗ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಶಬ್ದ ಹೊರಗೆ ಕೇಳಿಸದ ಕಾರಣ, ಯಾರಿಗೂ ಘಟನೆಯ ಬಗ್ಗೆ ತಕ್ಷಣ ಅರಿವಾಗಲಿಲ್ಲ.

ಅವರ ಮಗಳು ಕೆಳಮಹಡಿಗೆ ಹೋದಾಗ ತಂದೆಯು ನೆಲದ ಮೇಲೆ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಚಂಡೀಗಢ ಪೊಲೀಸ್ ತಂಡ ಹಾಗೂ ವಿಧಿವಿಜ್ಞಾನ ತಜ್ಞರು (forensic experts) ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!
ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ಅಧಿಕಾರಿ :

ವೈ. ಪೂರಣ್ ಕುಮಾರ್ ಹರಿಯಾಣ ಕೇಡರ್‌ನ ಹಿರಿಯ IPS ಅಧಿಕಾರಿ ಆಗಿದ್ದು, ತಮ್ಮ ಸೇವಾ ಅವಧಿಯಲ್ಲಿ ಅನೇಕ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಪ್ರಸ್ತುತ ಪೊಲೀಸ್ ತರಬೇತಿ ಕಾಲೇಜಿನಲ್ಲಿ (Police Training College) ಎಡಿಜಿಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅವರ ಪತ್ನಿ ಅಮ್ನೀತ್ ಪಿ. ಕುಮಾರ್, ಹರಿಯಾಣ ಕೇಡರ್‌ನ IAS ಅಧಿಕಾರಿ ಆಗಿದ್ದು, ಪ್ರಸ್ತುತ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಅಧಿಕೃತ ನಿಯೋಗದೊಂದಿಗೆ ಜಪಾನ್ ಪ್ರವಾಸದಲ್ಲಿದ್ದಾರೆ.

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!
ಆತ್ಮಹತ್ಯೆಯ ಹಿನ್ನೆಲೆ ಇನ್ನೂ ಸ್ಪಷ್ಟವಿಲ್ಲ :

ವೈ. ಪೂರಣ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ (suicide note) ಪತ್ತೆಯಾಗಿಲ್ಲ.

ಮೂಲಗಳ ಪ್ರಕಾರ, ಅವರು ಕಳೆದ ಕೆಲವು ತಿಂಗಳಿಂದ ಆಂತರಿಕ ಅಸಮಾಧಾನ ಮತ್ತು ಇಲಾಖೆಯ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಕಾಲಕಾಲಕ್ಕೆ ಅವರು ಗೃಹ ಸಚಿವ ಅನಿಲ್ ವಿಜ್ ಅವರಿಗೆ ಪತ್ರಗಳನ್ನು ಬರೆದು ಪೋಲೀಸ್ ವ್ಯವಸ್ಥೆಯೊಳಗಿನ ಸಮಸ್ಯೆಗಳನ್ನು ಉಲ್ಲೇಖಿಸುತ್ತಿದ್ದರು ಎನ್ನಲಾಗಿದೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ತನಿಖೆ ಮುಂದುವರಿದಿದೆ :

ಘಟನಾ ಸ್ಥಳದಿಂದ ರಿವಾಲ್ವರ್ ಹಾಗೂ ಇತರ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಫಾರೆನ್ಸಿಕ್ ವರದಿ ಮತ್ತು ಮರಣೋತ್ತರ ಪರೀಕ್ಷೆಯ ನಂತರವೇ ಪ್ರಕರಣದ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದು, IPS ಅಧಿಕಾರಿಯ ಆತ್ಮಹತ್ಯೆಯ ಹಿನ್ನೆಲೆ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!
ಕುಟುಂಬದ ಸದಸ್ಯರು ಆಘಾತದಲ್ಲಿ :

ಘಟನೆಯ ಬಳಿಕ IPS ಪೂರಣ್ ಕುಮಾರ್ ಅವರ ಕುಟುಂಬ ಮತ್ತು ಸಹೋದ್ಯೋಗಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಅವರ ಮನೆಯನ್ನು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


Disclaimer: ಈ ಲೇಖನವು ಸಾರ್ವಜನಿಕ ಮಾಧ್ಯಮಗಳಲ್ಲಿ ಲಭ್ಯವಿರುವ ವರದಿಗಳ ಆಧಾರದ ಮೇಲೆ ರಚಿಸಲಾಗಿದೆ. ಇದು ಯಾವುದೇ ನಿರ್ಧಾರಾತ್ಮಕ ಅಥವಾ ಅಧಿಕೃತ ಹೇಳಿಕೆಯಾಗಿಲ್ಲ.


Girl : ನಡು ರಸ್ತೆಯಲ್ಲಿಯೇ 14 ವರ್ಷದ ಬಾಲಕಿಯ ಕುತ್ತಿಗೆ ಹಿಚುಕಿದ ಕಿರಾತಕ.!

Girl

ಜನಸ್ಪಂದನ ನ್ಯೂಸ್‌, ಮೀರತ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಿಥೌರ್ ಪ್ರದೇಶದಲ್ಲಿ ನಡೆದ ಒಂದು ಶಾಕಿಂಗ್ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅಕ್ಟೋಬರ್ 3 ರಂದು ನಡು ಬೀದಿಯಲ್ಲೇ ಯುವಕನೊಬ್ಬ ಅಪ್ರಾಪ್ತ ಬಾಲಕಿಯ (Girl) ಕುತ್ತಿಗೆ ಹಿಡಿದು ಕಿರುಕುಳ ನೀಡಿದ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಹಿನ್ನಲೆಯಲ್ಲಿ ಮೀರತ್ ಪೊಲೀಸರು ತಕ್ಷಣ ಸ್ಪಂದಿಸಿದ್ದು, ಆರೋಪಿ ಜಾನು ಅಲಿಯಾಸ್ ಜಾನೆ ಆಲಂ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗಾಜಿಯಾಬಾದ್‌ನಿಂದ ತನ್ನ ಅಜ್ಜಿಯ ಗ್ರಾಮಕ್ಕೆ ಭೇಟಿ ನೀಡಲು ಬಂದಿದ್ದ 14 ವರ್ಷದ ಬಾಲಕಿ (Girl) ಯೊಂದಿಗೆ ಆರೋಪಿಯು ವಾಗ್ವಾದ ನಡೆಸಿದ್ದಾನೆ. ಆ ವೇಳೆ ಆತ ಬಾಲಕಿಯ ವಿಡಿಯೋವನ್ನು ಫೋನ್‌ನಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿ ಗ್ರಾಮದಲ್ಲಿನ ಇತರರಿಗೆ ಹಂಚಿದ್ದಾನೆ ಎಂಬ ಆರೋಪವಿದೆ.

ಆತ ಎದುರಾದಾಗ ತನ್ನ ಫೋನ್ ಹಿಂತಿರುಗಿಸುವಂತೆ ಒತ್ತಾಯಿಸಿದ್ದಳು. ಆಗ ಕೋಪಗೊಂಡ ಆರೋಪಿ ಆಕೆಯ (Girl) ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್ನು ಬಾಲಕಿಯ (Girl) ಚೀಕಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದಂತೆಯೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶಹಜಹಾನ್‌ಪುರ ಕಾಲುವೆ ರಸ್ತೆಯ ಬಳಿ ಭಾನುವಾರ ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ತೆರಳಿದಾಗ “ಓಡಿಹೋಗಲು ಪ್ರಯತ್ನಿಸುತ್ತಿದ್ದ ಆರೋಪಿ ಹೊಂಡಕ್ಕೆ ಬಿದ್ದು ಬಲಗೈ ಮುರಿದುಕೊಂಡನು. ಅವನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಆರೋಪಿ ವಿರುದ್ಧ ಬಾಲಕಿಯ (Girl) ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಕ್ಸೊ ಕಾಯ್ದೆ (POCSO Act) ಮತ್ತು ಭಾರತೀಯ ದಂಡ ಸಂಹಿತೆಯ (IPC) ಅನ್ವಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿಧಿವಿಜ್ಞಾನ ಮತ್ತು ಡಿಜಿಟಲ್ ಪರೀಕ್ಷೆಗಳು ನಡೆಯುತ್ತಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳೀಯ ಜನರಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಬಾಲಕಿಯ (Girl) ಸುರಕ್ಷತೆ ಹಾಗೂ ತನಿಖೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಂಡಿದ್ದಾರೆ.

ವಿಡಿಯೋ :

https://twitter.com/i/status/1974852561871180148

Prediabetes : ನಿಮ್ಮಲ್ಲಿ ಬೆಳಿಗ್ಗೆ ಏಳುವಾಗ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರಿಕೆ ; ಅದು ಈ ರೋಗದ ಆರಂಭಿಕ ಸೂಚನೆ ಆಗಿರಬಹುದು.!

0

ಜನಸ್ಪಂದನ ನ್ಯೂಸ್‌,ಆರೋಗ್ಯ : ಇತ್ತೀಚಿನ ವರ್ಷಗಳಲ್ಲಿ ಮಧುಮೇಹ (Diabetes) ಕಾಯಿಲೆ ಕೇವಲ ವಯಸ್ಸಾದವರಷ್ಟೇ ಅಲ್ಲದೆ, ಯುವಕರು ಹಾಗೂ ಕಿಶೋರ ವಯಸ್ಕರಲ್ಲಿಯೂ ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಅಸ್ವಸ್ಥ ಜೀವನಶೈಲಿ, ಅಕ್ರಮ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ಒತ್ತಡದಿಂದಾಗಿ ಅನೇಕರು ಮಧುಮೇಹ (Diabetes) ದ ಆರಂಭಿಕ ಹಂತವಾದ ಪ್ರಿಡಿಯಾಬಿಟಿಸ್ (Prediabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ.

Water : ಊಟದ ಮಧ್ಯೆ ಪದೇ ಪದೇ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.!
ಪ್ರಿಡಿಯಾಬಿಟಿಸ್ (Prediabetes) ಅಂದರೆ ಏನು?

ಪ್ರಿಡಿಯಾಬಿಟಿಸ್ (Prediabetes) ಎಂದರೆ ದೇಹದಲ್ಲಿ ಇನ್ಸುಲಿನ್‌ ಹಾರ್ಮೋನ್ ಸರಿಯಾಗಿ ಕಾರ್ಯನಿರ್ವಹಿಸದೆ, ರಕ್ತದಲ್ಲಿನ ಗ್ಲೂಕೋಸ್‌ (ಸಕ್ಕರೆ) ಪ್ರಮಾಣ ಹೆಚ್ಚಾಗಿರುವ ಸ್ಥಿತಿ.

ಈ ಹಂತದಲ್ಲಿ ದೇಹದ ಜೀವಕೋಶಗಳು ಇನ್ಸುಲಿನ್‌ನ ಪರಿಣಾಮವನ್ನು ಪೂರ್ಣವಾಗಿ ಬಳಸಲು ಸಾಧ್ಯವಾಗುವುದಿಲ್ಲ. ಪರಿಣಾಮವಾಗಿ ಗ್ಲೂಕೋಸ್ ಶಕ್ತಿಯಾಗಿ ಪರಿವರ್ತನೆ ಆಗದೆ ದೇಹದಲ್ಲಿ ಶಕ್ತಿ ಕೊರತೆ ಉಂಟಾಗುತ್ತದೆ.

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!
ಪ್ರಿಡಿಯಾಬಿಟಿಸ್‌ (Prediabetes) ನ ಪ್ರಮುಖ ಲಕ್ಷಣಗಳು :
  1. ಬೆಳಿಗ್ಗೆ ಎದ್ದ ಕೂಡಲೇ ದಣಿವಿನ ಅನುಭವ :
    ದೇಹವು ಗ್ಲೂಕೋಸ್ ಅನ್ನು ಸರಿಯಾಗಿ ಶಕ್ತಿಯಾಗಿ ಪರಿವರ್ತನೆ ಮಾಡಲಾಗದ ಕಾರಣ, ಬೆಳಗ್ಗೆ ಎದ್ದ ಕೂಡಲೇ ಆಯಾಸ ಮತ್ತು ಶಕ್ತಿ ಕೊರತೆ ಅನುಭವವಾಗುವುದು ಸಾಮಾನ್ಯ.

  2. ಅಗಾಗ್ಗೆ ಮತ್ತು ಹೆಚ್ಚಾದ ಮೂತ್ರ ವಿಸರ್ಜನೆ :
    ರಕ್ತದಲ್ಲಿ ಹೆಚ್ಚು ಸಕ್ಕರೆ ಇದ್ದಾಗ ಮೂತ್ರಪಿಂಡಗಳು ಹೆಚ್ಚುವರಿ ಸಕ್ಕರೆಯನ್ನು ಹೊರಹಾಕಲು ಶ್ರಮಿಸುತ್ತವೆ. ಇದರಿಂದ ಮೂತ್ರದ ಪ್ರಮಾಣ ಹೆಚ್ಚಾಗುತ್ತದೆ ಮತ್ತು ರಾತ್ರಿ ವೇಳೆ ಅನೇಕ ಬಾರಿ ಶೌಚಾಲಯಕ್ಕೆ ಹೋಗಬೇಕಾಗಬಹುದು.

  3. ದೃಷ್ಟಿ ಮಂಜಾಗುವುದು ಅಥವಾ ಸ್ಪಷ್ಟತೆಯ ಕೊರತೆ :
    ಅಧಿಕ ಸಕ್ಕರೆಯಿಂದ ಕಣ್ಣಿನ ಲೆನ್ಸ್‌ಗಳಲ್ಲಿ ಊತ ಉಂಟಾಗಿ ದೃಷ್ಟಿ ಸ್ಪಷ್ಟತೆಯಲ್ಲಿ ಬದಲಾವಣೆ ಕಾಣಬಹುದು. ಕೆಲವರಿಗೆ ತಾತ್ಕಾಲಿಕ ಮಂಜು ದೃಷ್ಟಿಯ ಅನುಭವವಾಗುತ್ತದೆ.

  4. ಬೆಳಿಗ್ಗೆ ತಲೆತಿರುಗುವಿಕೆ, ಕೈಕಾಲಿನ ನಡುಕ :
    ರಕ್ತದ ಸಕ್ಕರೆ ಮಟ್ಟದಲ್ಲಿ ಏರಿಳಿತಗಳು ಕಂಡುಬಂದಾಗ ತಲೆತಿರುಗುವಿಕೆ, ನಡುಕ ಮತ್ತು ದೌರ್ಬಲ್ಯ ಉಂಟಾಗಬಹುದು.

  5. ಒಣ ಬಾಯಿ ಮತ್ತು ಆಗಾಗ್ಗೆ ಬಾಯಾರಿಕೆ :
    ದೇಹವು ಹೆಚ್ಚಿದ ಸಕ್ಕರೆಯನ್ನು ಹೊರಹಾಕಲು ಹೆಚ್ಚಿನ ನೀರನ್ನು ಬಳಸುವುದರಿಂದ ದೇಹ ಡೀಹೈಡ್ರೇಟ್ ಆಗಿ, ಬಾಯಾರಿಕೆ ಹಾಗೂ ಒಣ ಬಾಯಿ ಸಮಸ್ಯೆ ಎದುರಾಗುತ್ತದೆ.

 School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!
Prediabetes ತಡೆಯುವ ಕ್ರಮಗಳು ಮತ್ತು ಎಚ್ಚರಿಕೆ :

ಈ ಲಕ್ಷಣಗಳು ನಿರಂತರವಾಗಿ ಕಾಣಿಸುತ್ತಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಉಪವಾಸದ ರಕ್ತದ ಸಕ್ಕರೆ ಪರೀಕ್ಷೆ ಹಾಗೂ HbA1c ಟೆಸ್ಟ್ ಮಾಡಿಸಬೇಕು. ವೈದ್ಯರ ಮಾರ್ಗದರ್ಶನದಲ್ಲಿ ಆಹಾರ ನಿಯಂತ್ರಣ, ನಿಯಮಿತ ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಮೂಲಕ ಪ್ರಿಡಿಯಾಬಿಟಿಸ್ (Prediabetes) ಹಂತದಲ್ಲೇ ಮಧುಮೇಹ (Diabetes) ವನ್ನು ತಡೆಗಟ್ಟಬಹುದು.

  • ಶರೀರದ ತೂಕ ನಿಯಂತ್ರಣದಲ್ಲಿಡುವುದು.
  • ಪ್ರತಿದಿನ ಕನಿಷ್ಠ 30 ನಿಮಿಷ ನಡೆ ಅಥವಾ ವ್ಯಾಯಾಮ.
  • ಸಕ್ಕರೆ ಹಾಗೂ ಸಂಸ್ಕೃತ ಆಹಾರಗಳ ಸೇವನೆ ಕಡಿಮೆ ಮಾಡುವುದು.
  • ಹಣ್ಣು, ತರಕಾರಿ ಮತ್ತು ನಾರಿನ ಅಂಶಯುತ ಆಹಾರ ಸೇವನೆ ಹೆಚ್ಚಿಸುವುದು.
  • ನಿಯಮಿತವಾಗಿ ರಕ್ತ ಸಕ್ಕರೆ ಮಟ್ಟ ಪರಿಶೀಲನೆ.
ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!
ತಜ್ಞರ ಸಲಹೆ :

ಆರಂಭಿಕ ಹಂತದಲ್ಲಿ ಸರಿಯಾದ ಕ್ರಮ ಕೈಗೊಂಡರೆ ಮಧುಮೇಹದ (Prediabetes) ಅಪಾಯವನ್ನು ಸಂಪೂರ್ಣವಾಗಿ ತಡೆಹಿಡಿಯಬಹುದು ಎಂದು ತಜ್ಞರು ಹೇಳಿದ್ದಾರೆ. ಯುವಕರು ತಮ್ಮ ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳುವುದು ಮತ್ತು ನಿಯಮಿತ ಆರೋಗ್ಯ ತಪಾಸಣೆ ಮಾಡಿಸುವುದು ಅತ್ಯವಶ್ಯಕ.


Disclaimer : ಈ ಲೇಖನವು ಸಾರ್ವಜನಿಕ ಮೂಲಗಳಿಂದ ಸಂಗ್ರಹಿಸಿದ ಆರೋಗ್ಯ ಮಾಹಿತಿಯಾಧಾರಿತವಾಗಿದೆ. ಇದು ವೈದ್ಯಕೀಯ ಸಲಹೆಯಲ್ಲ. ಯಾವುದೇ ಆರೋಗ್ಯ ಸಮಸ್ಯೆಗಾಗಿ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. 


ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!

crocodile

ಜನಸ್ಪಂದನ ನ್ಯೂಸ್‌, ಜಾಜ್‌ಪುರ (ಒಡಿಶಾ) : ಒಡಿಶಾ ರಾಜ್ಯದ ಜಾಜ್‌ಪುರ ಜಿಲ್ಲೆಯಲ್ಲಿ ಭಯಾನಕ ಘಟನೆ ನಡೆದಿದೆ. ನದಿ ತೀರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬಳನ್ನು ದೈತ್ಯಾಕಾರದ ಮೊಸಳೆ (Crocodile) ಯೊಂದು ಎಳೆದೊಯ್ದ ಘಟನೆ ಸೋಮವಾರ (ಅಕ್ಟೋಬರ್ 6) ಸಂಜೆ ನಡೆದಿದೆ.

ಈ ಘಟನೆ ಸ್ಥಳೀಯರ ಕಣ್ಣೆದುರೇ ನಡೆದಿದ್ದು, ಅದರ ದೃಶ್ಯ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮೊಸಳೆ (Crocodile) ದಾಳಿಗೆ ಒಳಗಾದ ಮಹಿಳೆಯನ್ನು ಮೀನಾ ಮಹಾಲ (55) ಎಂದು ಗುರುತಿಸಲಾಗಿದೆ. ಅವರು ದಿನನಿತ್ಯದ ಕೆಲಸ ಮುಗಿಸಿ ನದಿಯ ತೀರದಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಈ ಭೀಕರ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!
ರಕ್ಷಣೆಗಾಗಿ ಕೂಗಿದರೂ ಅಸಹಾಯಕರಾದ ಸ್ಥಳೀಯರು :

ಮಹಿಳೆಯ ಮೇಲೆ ಮೊಸಳೆ ದಾಳಿ ನಡೆಸಿದ ಕ್ಷಣದಲ್ಲೇ ಅವರು ರಕ್ಷಣೆಗೆ ಕೂಗಿಕೊಂಡಿದ್ದಾರೆ. ಮಹಿಳೆಯ ಅಳು ಕೇಳಿ ಸ್ಥಳೀಯರು ನದಿ ತೀರಕ್ಕೆ ಧಾವಿಸಿದರೂ, ಮೊಸಳೆ (Crocodile) ಈಗಾಗಲೇ ಅವರನ್ನು ಎಳೆದೊಯ್ದಿರುವುದು ಕಂಡು ಬಂದಿದೆ.

ಅಸಹಾಯಕರಾದ ಸ್ಥಳೀಯರು ಘಟನೆಯನ್ನು ಕಣ್ಣಾರೆ ನೋಡಿದರೂ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕೆಲವರು ಆತಂಕದ ನಡುವೆಯೇ ಈ ದೃಶ್ಯವನ್ನು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ನದಿತೀರದಲ್ಲಿ ಭೀತಿಯ ವಾತಾವರಣ :

ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ಹಲವರು ಈಗ ನದಿ ತೀರಕ್ಕೆ ಹೋಗಲು ಹೆದರಿಕೆ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ನದಿಯಲ್ಲಿ ಮೊಸಳೆಗಳು (Crocodile) ಮೊದಲು ಸಹ ಕಂಡುಬಂದಿದ್ದು, ಕೆಲ ಕಾಲದ ಹಿಂದೆ ಇದೇ ಪ್ರದೇಶದಲ್ಲಿ ಒಂದು ಮೊಸಳೆ ಮೇಕೆಯೊಂದನ್ನು ಎಳೆದೊಯ್ದ ಘಟನೆ ನಡೆದಿತ್ತು ಎಂದು.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!
ಅರಣ್ಯ ಇಲಾಖೆಯಿಂದ ಎಚ್ಚರಿಕೆ :

ಘಟನೆಯ ಬಗ್ಗೆ ತಿಳಿದು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದು, “ಮೊಸಳೆ (Crocodile) ಸೆರೆ ಹಿಡಿಯುವವರೆಗೂ ಯಾರೂ ನದಿ ತೀರಕ್ಕೆ ಹೋಗಬಾರದು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಮೊಸಳೆಯನ್ನು ಹಿಡಿಯಲು ಬಲೆಯನ್ನೂ ಅಳವಡಿಸಿದ್ದು, ಸ್ಥಳೀಯರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿ ಮಾಡಿದ್ದಾರೆ.

ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ :

ಅರಣ್ಯ ಮತ್ತು ರಕ್ಷಣಾ ಸಿಬ್ಬಂದಿಯವರು ಮಹಿಳೆಯ ಶೋಧಕಾರ್ಯ ಮುಂದುವರಿಸಿದ್ದಾರೆ. ಮೊಸಳೆಯ (Crocodile) ಚಲನವಲನವನ್ನು ಪತ್ತೆಹಚ್ಚಲು ನದಿ ಪ್ರದೇಶದಲ್ಲಿ ಸಿಸಿಟಿವಿ ಮತ್ತು ಡ್ರೋನ್‌ಗಳ ಸಹಾಯವನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದ್ದು, ನದಿ ತೀರದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ.

ಮಹಿಳೆಯನ್ನು ಎಳೆದೊಯ್ದ ಮೊಸಳೆ (Crocodile) ಯ ವಿಡಿಯೋ :

https://twitter.com/i/status/1975216287669461191

ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಎಳೆದೊಯ್ದ Crocodile ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಜಾಜ್‌ಪುರ (ಒಡಿಶಾ) : ಒಡಿಶಾ ರಾಜ್ಯದ ಜಾಜ್‌ಪುರ ಜಿಲ್ಲೆಯಲ್ಲಿ ಭಯಾನಕ ಘಟನೆ ನಡೆದಿದೆ. ನದಿ ತೀರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬಳನ್ನು ದೈತ್ಯಾಕಾರದ ಮೊಸಳೆ (Crocodile) ಯೊಂದು ಎಳೆದೊಯ್ದ ಘಟನೆ ಸೋಮವಾರ (ಅಕ್ಟೋಬರ್ 6) ಸಂಜೆ ನಡೆದಿದೆ.

ಈ ಘಟನೆ ಸ್ಥಳೀಯರ ಕಣ್ಣೆದುರೇ ನಡೆದಿದ್ದು, ಅದರ ದೃಶ್ಯ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮೊಸಳೆ (Crocodile) ದಾಳಿಗೆ ಒಳಗಾದ ಮಹಿಳೆಯನ್ನು ಮೀನಾ ಮಹಾಲ (55) ಎಂದು ಗುರುತಿಸಲಾಗಿದೆ. ಅವರು ದಿನನಿತ್ಯದ ಕೆಲಸ ಮುಗಿಸಿ ನದಿಯ ತೀರದಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಈ ಭೀಕರ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!
ರಕ್ಷಣೆಗಾಗಿ ಕೂಗಿದರೂ ಅಸಹಾಯಕರಾದ ಸ್ಥಳೀಯರು :

ಮಹಿಳೆಯ ಮೇಲೆ ಮೊಸಳೆ ದಾಳಿ ನಡೆಸಿದ ಕ್ಷಣದಲ್ಲೇ ಅವರು ರಕ್ಷಣೆಗೆ ಕೂಗಿಕೊಂಡಿದ್ದಾರೆ. ಮಹಿಳೆಯ ಅಳು ಕೇಳಿ ಸ್ಥಳೀಯರು ನದಿ ತೀರಕ್ಕೆ ಧಾವಿಸಿದರೂ, ಮೊಸಳೆ (Crocodile) ಈಗಾಗಲೇ ಅವರನ್ನು ಎಳೆದೊಯ್ದಿರುವುದು ಕಂಡು ಬಂದಿದೆ.

ಅಸಹಾಯಕರಾದ ಸ್ಥಳೀಯರು ಘಟನೆಯನ್ನು ಕಣ್ಣಾರೆ ನೋಡಿದರೂ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕೆಲವರು ಆತಂಕದ ನಡುವೆಯೇ ಈ ದೃಶ್ಯವನ್ನು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ.

ನದಿತೀರದಲ್ಲಿ ಭೀತಿಯ ವಾತಾವರಣ :

ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ಹಲವರು ಈಗ ನದಿ ತೀರಕ್ಕೆ ಹೋಗಲು ಹೆದರಿಕೆ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ನದಿಯಲ್ಲಿ ಮೊಸಳೆಗಳು (Crocodile) ಮೊದಲು ಸಹ ಕಂಡುಬಂದಿದ್ದು, ಕೆಲ ಕಾಲದ ಹಿಂದೆ ಇದೇ ಪ್ರದೇಶದಲ್ಲಿ ಒಂದು ಮೊಸಳೆ ಮೇಕೆಯೊಂದನ್ನು ಎಳೆದೊಯ್ದ ಘಟನೆ ನಡೆದಿತ್ತು ಎಂದು.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!
ಅರಣ್ಯ ಇಲಾಖೆಯಿಂದ ಎಚ್ಚರಿಕೆ :

ಘಟನೆಯ ಬಗ್ಗೆ ತಿಳಿದು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದು, “ಮೊಸಳೆ (Crocodile) ಸೆರೆ ಹಿಡಿಯುವವರೆಗೂ ಯಾರೂ ನದಿ ತೀರಕ್ಕೆ ಹೋಗಬಾರದು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಮೊಸಳೆಯನ್ನು ಹಿಡಿಯಲು ಬಲೆಯನ್ನೂ ಅಳವಡಿಸಿದ್ದು, ಸ್ಥಳೀಯರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿ ಮಾಡಿದ್ದಾರೆ.

ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ :

ಅರಣ್ಯ ಮತ್ತು ರಕ್ಷಣಾ ಸಿಬ್ಬಂದಿಯವರು ಮಹಿಳೆಯ ಶೋಧಕಾರ್ಯ ಮುಂದುವರಿಸಿದ್ದಾರೆ. ಮೊಸಳೆಯ (Crocodile) ಚಲನವಲನವನ್ನು ಪತ್ತೆಹಚ್ಚಲು ನದಿ ಪ್ರದೇಶದಲ್ಲಿ ಸಿಸಿಟಿವಿ ಮತ್ತು ಡ್ರೋನ್‌ಗಳ ಸಹಾಯವನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದ್ದು, ನದಿ ತೀರದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ.

ಮಹಿಳೆಯನ್ನು ಎಳೆದೊಯ್ದ ಮೊಸಳೆ (Crocodile) ಯ ವಿಡಿಯೋ :

https://twitter.com/i/status/1975216287669461191


Girl : ನಡು ರಸ್ತೆಯಲ್ಲಿಯೇ 14 ವರ್ಷದ ಬಾಲಕಿಯ ಕುತ್ತಿಗೆ ಹಿಚುಕಿದ ಕಿರಾತಕ.!

Girl

ಜನಸ್ಪಂದನ ನ್ಯೂಸ್‌, ಮೀರತ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಿಥೌರ್ ಪ್ರದೇಶದಲ್ಲಿ ನಡೆದ ಒಂದು ಶಾಕಿಂಗ್ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅಕ್ಟೋಬರ್ 3 ರಂದು ನಡು ಬೀದಿಯಲ್ಲೇ ಯುವಕನೊಬ್ಬ ಅಪ್ರಾಪ್ತ ಬಾಲಕಿಯ (Girl) ಕುತ್ತಿಗೆ ಹಿಡಿದು ಕಿರುಕುಳ ನೀಡಿದ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಹಿನ್ನಲೆಯಲ್ಲಿ ಮೀರತ್ ಪೊಲೀಸರು ತಕ್ಷಣ ಸ್ಪಂದಿಸಿದ್ದು, ಆರೋಪಿ ಜಾನು ಅಲಿಯಾಸ್ ಜಾನೆ ಆಲಂ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗಾಜಿಯಾಬಾದ್‌ನಿಂದ ತನ್ನ ಅಜ್ಜಿಯ ಗ್ರಾಮಕ್ಕೆ ಭೇಟಿ ನೀಡಲು ಬಂದಿದ್ದ 14 ವರ್ಷದ ಬಾಲಕಿ (Girl) ಯೊಂದಿಗೆ ಆರೋಪಿಯು ವಾಗ್ವಾದ ನಡೆಸಿದ್ದಾನೆ. ಆ ವೇಳೆ ಆತ ಬಾಲಕಿಯ ವಿಡಿಯೋವನ್ನು ಫೋನ್‌ನಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿ ಗ್ರಾಮದಲ್ಲಿನ ಇತರರಿಗೆ ಹಂಚಿದ್ದಾನೆ ಎಂಬ ಆರೋಪವಿದೆ.

ಆತ ಎದುರಾದಾಗ ತನ್ನ ಫೋನ್ ಹಿಂತಿರುಗಿಸುವಂತೆ ಒತ್ತಾಯಿಸಿದ್ದಳು. ಆಗ ಕೋಪಗೊಂಡ ಆರೋಪಿ ಆಕೆಯ (Girl) ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್ನು ಬಾಲಕಿಯ (Girl) ಚೀಕಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದಂತೆಯೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶಹಜಹಾನ್‌ಪುರ ಕಾಲುವೆ ರಸ್ತೆಯ ಬಳಿ ಭಾನುವಾರ ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ತೆರಳಿದಾಗ “ಓಡಿಹೋಗಲು ಪ್ರಯತ್ನಿಸುತ್ತಿದ್ದ ಆರೋಪಿ ಹೊಂಡಕ್ಕೆ ಬಿದ್ದು ಬಲಗೈ ಮುರಿದುಕೊಂಡನು. ಅವನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಆರೋಪಿ ವಿರುದ್ಧ ಬಾಲಕಿಯ (Girl) ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಕ್ಸೊ ಕಾಯ್ದೆ (POCSO Act) ಮತ್ತು ಭಾರತೀಯ ದಂಡ ಸಂಹಿತೆಯ (IPC) ಅನ್ವಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿಧಿವಿಜ್ಞಾನ ಮತ್ತು ಡಿಜಿಟಲ್ ಪರೀಕ್ಷೆಗಳು ನಡೆಯುತ್ತಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳೀಯ ಜನರಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಬಾಲಕಿಯ (Girl) ಸುರಕ್ಷತೆ ಹಾಗೂ ತನಿಖೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಂಡಿದ್ದಾರೆ.

ವಿಡಿಯೋ :

https://twitter.com/i/status/1974852561871180148

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ (Backward Class Survey) ಕಾರ್ಯ ಪೂರ್ಣಗೊಳಿಸಲು ಶಿಕ್ಷಕರಿಗೆ ಅಗತ್ಯವಾದ ಸಮಯ ನೀಡುವ ಉದ್ದೇಶದಿಂದ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ (School) ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯದಲ್ಲಿ ಬಹುತೇಕ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಕೆಲ ದಿನಗಳು ಬೇಕು ಎಂಬ ಮನವಿಯನ್ನು ಶಿಕ್ಷಕರ ಸಂಘಗಳು ಸಲ್ಲಿಸಿದ್ದರಿಂದ, ಸರ್ಕಾರವು School ರಜೆ ವಿಸ್ತರಿಸಲು ತೀರ್ಮಾನಿಸಿದೆ,” ಎಂದು ಹೇಳಿದರು.

ಶಾಲಾ (School) ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಸಿಎಂ :

ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ (Government school teachers) ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, “ಒಂದೇ ವೇಳೆ ಪಾಠ ಬೋಧನೆ ಮತ್ತು ಸಮೀಕ್ಷಾ ಕಾರ್ಯ ನಿರ್ವಹಿಸುವುದು ಶಿಕ್ಷಕರಿಗೆ (School Teacher) ದ್ವಿತೀಯ ಹೊರೆ ಆಗುತ್ತಿದೆ. ಕನಿಷ್ಠ 10 ದಿನಗಳ ಕಾಲಾವಕಾಶ ನೀಡಬೇಕು,” ಎಂದು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿದ ನಂತರವೇ ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲು ಆದೇಶ ಹೊರಡಿಸಿದೆ.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!
ಸಮೀಕ್ಷೆ ಪ್ರಗತಿ ನಿರೀಕ್ಷೆಗೂ ಕಡಿಮೆ :

ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಸೆಪ್ಟೆಂಬರ್ 22 ರಂದು ಆರಂಭಗೊಂಡಿತ್ತು. ಅದನ್ನು ಅಕ್ಟೋಬರ್ 7ರೊಳಗೆ ಪೂರ್ಣಗೊಳಿಸುವ ಗುರಿ ಇತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿರೀಕ್ಷೆಯಂತೆ ಮುಂದುವರಿಯದೆ ವಿಳಂಬವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರ ಪ್ರಕಾರ, ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಪ್ರಗತಿ ಸಾಧಿಸಲ್ಪಟ್ಟಿದ್ದರೂ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ.60ರಷ್ಟು ಕಾರ್ಯವೇ ಪೂರ್ಣಗೊಂಡಿದೆ. ಈ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಸಮಯ ಬೇಕಾಗಿದೆ ಎಂದು ಸರ್ಕಾರ ಹೇಳಿದೆ.

1.60 ಲಕ್ಷ ಮಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ :

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷಾ ಕಾರ್ಯದಲ್ಲಿ ಸುಮಾರು 1.20 ಲಕ್ಷ ಶಿಕ್ಷಕರು (School Teacher) ಮತ್ತು 40 ಸಾವಿರ ಇತರ (Others) ಸಿಬ್ಬಂದಿ ಸೇರಿ ಒಟ್ಟು 1.60 ಲಕ್ಷ ಮಂದಿ ತೊಡಗಿಸಿಕೊಂಡಿದ್ದಾರೆ. ಈ ಕಾರಣದಿಂದಲೇ ಶಿಕ್ಷಣ ಇಲಾಖೆ ಮತ್ತು ಶಾಶ್ವತ ಹಿಂದುಳಿದ ಆಯೋಗದ ಸಂಯುಕ್ತ ಚರ್ಚೆಯ ಬಳಿಕ ರಜೆ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹೊಸ ಆದೇಶದ ಪ್ರಕಾರ, ಅಕ್ಟೋಬರ್ 8 ರಿಂದ ಅಕ್ಟೋಬರ್ 18 ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ (school) ರಜೆ ಮುಂದುವರಿಯಲಿದೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!
ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಶಿಕ್ಷಕರಿಗೆ ವಿನಾಯಿತಿ :

ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಮದ್ಯಂತರ ಪರೀಕ್ಷೆಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗೆ ಸಮೀಕ್ಷಾ ಕರ್ತವ್ಯದಿಂದ ವಿನಾಯಿತಿ ನೀಡಲಾಗಿದೆ. ಅವರು ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿದೆ. ಉಳಿದ ಶಿಕ್ಷಕರು ಈ ಅವಧಿಯಲ್ಲಿ ಸಮೀಕ್ಷೆ ಕಾರ್ಯವನ್ನು ವೇಗಗೊಳಿಸುವ ಜವಾಬ್ದಾರಿ ಹೊಂದಿರುತ್ತಾರೆ ಎಂದು ಸರ್ಕಾರ ತಿಳಿಸಿದೆ.

School ದಸರಾ ರಜೆ ವಿಸ್ತರಣೆ ; ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ ಹೀಗಿದೆ.!

ಸರ್ಕಾರದ ಈ ನಿರ್ಧಾರದಿಂದ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಸಂಪೂರ್ಣಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.


King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

King

ಜನಸ್ಪಂದನ ನ್ಯೂಸ್‌, ಅಬುಧಾಬಿ : ಯಾವುದೇ ರಾಷ್ಟ್ರದ ಮುಖ್ಯಸ್ಥರು ತಮ್ಮ ನೆರೆಯ ದೇಶಕ್ಕೆ ಭೇಟಿ ನೀಡಿದಾಗ ಅದು ಸಾಮಾನ್ಯವಾಗಿ ಅದ್ದೂರಿಯೇ ಆಗಿರುತ್ತದೆ. ಆದರೆ ಈ ಬಾರಿ ಆಫ್ರಿಕಾದ ರಾಜ (KIng) ಮ್ಸ್ವಾಟಿ III ಅವರ ಆಗಮನವೇ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಏಕೆಂದರೆ ಈ King ಖಾಸಗಿ ಜೆಟ್‌ನಲ್ಲಿ ತನ್ನ 15 ಪತ್ನಿಯರು, 30 ಮಕ್ಕಳು ಮತ್ತು 100ಕ್ಕೂ ಹೆಚ್ಚು ಸೇವಕರೊಂದಿಗೆ ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ದೃಶ್ಯ ಇದೀಗ ವೈರಲ್ ಆಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್‌ಸ್ಟಾಗ್ರಾಂನಲ್ಲಿ Fun Factorss ಎಂಬ ಖಾತೆಯಲ್ಲಿ ಹಂಚಲಾದ ವಿಡಿಯೋದಲ್ಲಿ, ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್‌ನಿಂದ King ಮ್ಸ್ವಾಟಿ III ಇಳಿಯುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣಬಹುದು.

ಸಾಂಪ್ರದಾಯಿಕ ಚಿರತೆ ಚರ್ಮದ ವಿನ್ಯಾಸದ ಉಡುಗೆಯನ್ನು ತೊಟ್ಟಿದ್ದ ಈ ಆಫ್ರಿಕನ್ ರಾಜ (King) ನಿಗೆ ಸ್ಥಳೀಯ ಅಧಿಕಾರಿಗಳು ಗೌರವಪೂರ್ವಕವಾಗಿ ಸ್ವಾಗತ ಕೋರುತ್ತಿರುವುದು ಕಣ್ಣಿಗೆ ಬೀಳುತ್ತದೆ. ಅವರ ಪತ್ನಿಯರು ಸಹ ಆಕರ್ಷಕವಾದ ಆಫ್ರಿಕನ್ ಉಡುಪುಗಳನ್ನು ಧರಿಸಿ ಆಗಮಿಸಿದ್ದರಿಂದ ದೃಶ್ಯ ಇನ್ನಷ್ಟು ಗಮನ ಸೆಳೆದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಾಟಕೀಯ ಘಟನೆ ; CJI ಮೇಲೆ ಶೂ ತೂರಲು ಯತ್ನಿಸಿದ ವಕೀಲ.!
ಭದ್ರತಾ ಸಿಬ್ಬಂದಿಗೆ ಸವಾಲಾದ ಆಗಮನ :

ಮ್ಸ್ವಾಟಿ III ಅವರ ಈ ಭೇಟಿಯ ಪ್ರಮುಖ ಉದ್ದೇಶ ಯುಎಇ ದೇಶದೊಂದಿಗೆ ಆರ್ಥಿಕ ಒಪ್ಪಂದಗಳ ಕುರಿತು ಮಾತುಕತೆ ನಡೆಸುವುದಾಗಿತ್ತು. ಆದರೆ ರಾಜ (King) ನೊಂದಿಗೆ ಬಂದಿದ್ದ ಪತ್ನಿಯರು, ಮಕ್ಕಳು ಹಾಗೂ ಸೇವಕರ ಸಂಖ್ಯೆಯು ಅತಿಯಾಗಿ ಹೆಚ್ಚಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮೂರು ಟರ್ಮಿನಲ್‌ಗಳನ್ನು ಮುಚ್ಚಿ ತಾತ್ಕಾಲಿಕ ಲಾಕ್‌ಡೌನ್ ಜಾರಿಗೊಳಿಸುವಂತಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

“KEA – 2025 ಅಧಿಸೂಚನೆ ಪ್ರಕಟ ; ಯಾವೆಲ್ಲಾ ಇಲಾಖೆ? ಎಷ್ಟೇಷ್ಟು ಹುದ್ದೆ?”
ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದ ವಿಡಿಯೋ :

ಈ ವಿಡಿಯೋ ಇದೀಗ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಗಳಿಸಿದ್ದು, ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

  • “ರಾಜನ ಸರಳತೆ ಮನಸೆಳೆಯುತ್ತದೆ, ಅವರ ಸಾಂಪ್ರದಾಯಿಕ ಉಡುಗೆಯು ವಿಶಿಷ್ಟವಾಗಿದೆ” ಎಂದು ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು,
  • “15 ಪತ್ನಿಯರನ್ನು ಹೇಗೆ ಸಂಭಾಳಿಸುತ್ತಾರೆ?” ಎಂದು ಕೆಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.
  • ಮತ್ತೊಬ್ಬರು “ಈ ವ್ಯಕ್ತಿ ಇಡೀ ಪುರುಷರಿಗೆ ಮಾದರಿ” ಎಂದು ಹಾಸ್ಯಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ.
ರಾಜ (KIng) ಮ್ಸ್ವಾಟಿ III ಆಗಮನದ ವಿಡಿಯೋ :

ವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!
ಹಿನ್ನೆಲೆ :

King ಮ್ಸ್ವಾಟಿ III ಅವರು ಆಫ್ರಿಕಾ ಖಂಡದ ಇಸ್ವಾತಿನಿ (Eswatini) ದೇಶದ ಪ್ರಸ್ತುತ ರಾಜರಾಗಿದ್ದು, ತಮ್ಮ ವಿಶಿಷ್ಟ ಜೀವನ ಶೈಲಿಯಿಂದ ವಿಶ್ವದಾದ್ಯಂತ ಸುದ್ದಿಯಾಗುತ್ತಿರುತ್ತಾರೆ. ಅವರು ತಮ್ಮ ರಾಷ್ಟ್ರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.

Girl : ನಡು ರಸ್ತೆಯಲ್ಲಿಯೇ 14 ವರ್ಷದ ಬಾಲಕಿಯ ಕುತ್ತಿಗೆ ಹಿಚುಕಿದ ಕಿರಾತಕ.!

0

ಜನಸ್ಪಂದನ ನ್ಯೂಸ್‌, ಮೀರತ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಿಥೌರ್ ಪ್ರದೇಶದಲ್ಲಿ ನಡೆದ ಒಂದು ಶಾಕಿಂಗ್ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅಕ್ಟೋಬರ್ 3 ರಂದು ನಡು ಬೀದಿಯಲ್ಲೇ ಯುವಕನೊಬ್ಬ ಅಪ್ರಾಪ್ತ ಬಾಲಕಿಯ (Girl) ಕುತ್ತಿಗೆ ಹಿಡಿದು ಕಿರುಕುಳ ನೀಡಿದ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಹಿನ್ನಲೆಯಲ್ಲಿ ಮೀರತ್ ಪೊಲೀಸರು ತಕ್ಷಣ ಸ್ಪಂದಿಸಿದ್ದು, ಆರೋಪಿ ಜಾನು ಅಲಿಯಾಸ್ ಜಾನೆ ಆಲಂ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗಾಜಿಯಾಬಾದ್‌ನಿಂದ ತನ್ನ ಅಜ್ಜಿಯ ಗ್ರಾಮಕ್ಕೆ ಭೇಟಿ ನೀಡಲು ಬಂದಿದ್ದ 14 ವರ್ಷದ ಬಾಲಕಿ (Girl) ಯೊಂದಿಗೆ ಆರೋಪಿಯು ವಾಗ್ವಾದ ನಡೆಸಿದ್ದಾನೆ. ಆ ವೇಳೆ ಆತ ಬಾಲಕಿಯ ವಿಡಿಯೋವನ್ನು ಫೋನ್‌ನಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿ ಗ್ರಾಮದಲ್ಲಿನ ಇತರರಿಗೆ ಹಂಚಿದ್ದಾನೆ ಎಂಬ ಆರೋಪವಿದೆ.

ಆತ ಎದುರಾದಾಗ ತನ್ನ ಫೋನ್ ಹಿಂತಿರುಗಿಸುವಂತೆ ಒತ್ತಾಯಿಸಿದ್ದಳು. ಆಗ ಕೋಪಗೊಂಡ ಆರೋಪಿ ಆಕೆಯ (Girl) ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್ನು ಬಾಲಕಿಯ (Girl) ಚೀಕಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದಂತೆಯೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶಹಜಹಾನ್‌ಪುರ ಕಾಲುವೆ ರಸ್ತೆಯ ಬಳಿ ಭಾನುವಾರ ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ತೆರಳಿದಾಗ “ಓಡಿಹೋಗಲು ಪ್ರಯತ್ನಿಸುತ್ತಿದ್ದ ಆರೋಪಿ ಹೊಂಡಕ್ಕೆ ಬಿದ್ದು ಬಲಗೈ ಮುರಿದುಕೊಂಡನು. ಅವನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಆರೋಪಿ ವಿರುದ್ಧ ಬಾಲಕಿಯ (Girl) ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಕ್ಸೊ ಕಾಯ್ದೆ (POCSO Act) ಮತ್ತು ಭಾರತೀಯ ದಂಡ ಸಂಹಿತೆಯ (IPC) ಅನ್ವಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿಧಿವಿಜ್ಞಾನ ಮತ್ತು ಡಿಜಿಟಲ್ ಪರೀಕ್ಷೆಗಳು ನಡೆಯುತ್ತಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳೀಯ ಜನರಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಬಾಲಕಿಯ (Girl) ಸುರಕ್ಷತೆ ಹಾಗೂ ತನಿಖೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಂಡಿದ್ದಾರೆ.

ವಿಡಿಯೋ :

https://twitter.com/i/status/1974852561871180148


River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

River

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಕುಟುಂಬ ಕಲಹದಿಂದ ಮಾನಸಿಕ ಒತ್ತಡಕ್ಕೊಳಗಾದ ವ್ಯಕ್ತಿಯೊಬ್ಬರು ತಮ್ಮ ನಾಲ್ವರು ಮಕ್ಕಳೊಂದಿಗೆ ನದಿ (River) ಗೆ ಹಾರಿರುವ ಪ್ರಕರಣ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.

ಮಾಹಿತಿಯ ಪ್ರಕಾರ, ಶಾಮ್ಲಿಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಲ್ಲಾ ಖೇಲ್ ಕಲಾ ನಿವಾಸಿ 38 ವರ್ಷದ ಸಲ್ಮಾನ್ ಎಂಬವರು ತಮ್ಮ ಪತ್ನಿ ಖುಸ್ನುಮಾ ಅವರೊಂದಿಗೆ ಕಳೆದ 14 ವರ್ಷಗಳಿಂದ ವಿವಾಹ ಜೀವನ ನಡೆಸುತ್ತಿದ್ದರು. ದಂಪತಿಗೆ ಮೆಹಕ್ (12), ಶಿಫಾ (5), ಅಯಾನ್ (3), ಮತ್ತು ಕೇವಲ 8 ತಿಂಗಳ ಮಗು ಇನೈಶಾ ಎಂಬ ನಾಲ್ಕು ಮಕ್ಕಳು ಇದ್ದರು.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಕುಟುಂಬದ ಸದಸ್ಯರ ಪ್ರಕಾರ, ಖುಸ್ನುಮಾ ಮನೆಯಿಂದ ಹೊರಡುವುದು ಇದು ಮೊದಲ ಬಾರಿಯಲ್ಲ. ಇತ್ತೀಚೆಗೆ ಕೂಡಾ ಆಕೆ ಕೆಲವು ಕಾರಣಗಳಿಂದ ಮನೆಯಿಂದ ಹೊರಟಿದ್ದಳು ಎಂದು ಅವರು ತಿಳಿಸಿದ್ದಾರೆ. ಈ ವಿಷಯದಿಂದ ಮನೆಯೊಳಗಿನ ವಾತಾವರಣದಲ್ಲಿ ಒತ್ತಡ ಉಂಟಾಗಿದ್ದಿತು ಎಂದು ಕುಟುಂಬದವರು ಹೇಳಿದರು. ಮತ್ತೇ ಇತ್ತೀಚೆಗೆ ಸಲ್ಮಾನ್ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ನಂತರ, ಸಲ್ಮಾನ್ ತುಂಬಾ ಬೇಸರಗೊಂಡಿದ್ದರು ಎಂದು ತಿಳಿಸಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಸಲ್ಮಾನ್ ತನ್ನ ನಾಲ್ಕು ಮಕ್ಕಳೊಂದಿಗೆ ಹಳೆಯ ಯಮುನಾ ನದಿ (River) ಸೇತುವೆಯ ಕಡೆ ತೆರಳಿದ್ದಾನೆ. ಅಲ್ಲಿ ಮಕ್ಕಳಿಗೆ ತಿಂಡಿ ಕೊಟ್ಟ ನಂತರ ಆತ ನದಿ (River) ಯ ಕಡೆ ಮಕ್ಕಳೊಂದಿಗೆ ತೆರಳಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಸಂಜೆ ವೇಳೆಗೆ ಸಲ್ಮಾನ್ ಮತ್ತು ಮಕ್ಕಳು ಮನೆಗೆ ಹಿಂದಿರುಗದಿದ್ದಾಗ ಕುಟುಂಬ ಸದಸ್ಯರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ತಕ್ಷಣ ಶೋಧ ಕಾರ್ಯ ಆರಂಭಿಸಲಾಯಿತು. ಪೊಲೀಸರ ಹೇಳಿಕೆಯ ಪ್ರಕಾರ, ಮೊಬೈಲ್ ಲೊಕೇಶನ್ ಆಧಾರದ ಮೇಲೆ ಕೊನೆಯ ಬಾರಿ ಸಲ್ಮಾನ್ ಯಮುನಾ ನದಿ (River)  ಸೇತುವೆಯ ಬಳಿ ಇದ್ದ ಮಾಹಿತಿ ದೊರೆತಿದೆ.

ಘಟನೆಯ ಬಗ್ಗೆ ಮಾತನಾಡಿದ ಅತಿರಿಕ್ತ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, “ನಾವು ತಕ್ಷಣ ಡೈವರ್‌ಗಳ ತಂಡವನ್ನು ಶೋಧ ಕಾರ್ಯಕ್ಕೆ ನಿಯೋಜಿಸಿದ್ದೇವೆ. ಈಗಲೂ ನದಿ (River) ಯಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಈ ಘಟನೆಯ ನಿಜಸ್ವರೂಪ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Belagavi : ಒಂದೇ ಕುಟುಂಬದ ಸಹೋದರರಿಬ್ಬರು ಹೃದಯಾಘಾತದಿಂದ ಸಾವು ; ಶೋಕದಲ್ಲಿ ಕುಟುಂಬ.!

ಘಟನೆಯ ಮೊದಲು ಸಲ್ಮಾನ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ. ಆ ವಿಡಿಯೋದಲ್ಲಿ ಆತ ತನ್ನ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದು, ಜೀವನದಲ್ಲಿ ಎದುರಿಸುತ್ತಿದ್ದ ವೈಯಕ್ತಿಕ ಕಷ್ಟಗಳನ್ನು ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನದಿಯ (River) ಕಡೆ ಹೋಗುವ ಮುನ್ನ ವಿಡಿಯೋ ಮಾಡಿದ ಪತಿ :

https://twitter.com/i/status/1974398734659416075

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್ : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾಕ್ರಮೆಂಟೋ ನಗರದಲ್ಲಿ ಮಂಗಳವಾರ ಸಂಜೆ (ಸ್ಥಳೀಯ ಕಾಲಮಾನ) ಭೀಕರ ಹೆಲಿಕಾಪ್ಟರ್ (helicopter) ಅಪಘಾತ ಸಂಭವಿಸಿದೆ. ‌

ವರದಿಗಳ ಪ್ರಕಾರ, ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಪತನಗೊಂಡ ಹೆಲಿಕಾಪ್ಟರ್ (helicopter) ಒಂದು ಮಕ್ಕಳ ಆಸ್ಪತ್ರೆಯಿಂದ ಹೊರಟಿತ್ತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಹೆದ್ದಾರಿಯ ಬಳಿ ಹೆಲಿಕಾಪ್ಟರ್ (helicopter) ನಿಯಂತ್ರಣ ತಪ್ಪಿ ತಿರುಗುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ. ಕ್ಷಣಾರ್ಧದಲ್ಲಿ ನೆಲಕ್ಕೆ ಬಿದ್ದ ಹೆಲಿಕಾಪ್ಟರ್‌ (helicopter) ನಿಂದ ಕಪ್ಪು ಹೊಗೆ ಎದ್ದಿರುವುದೂ ವಿಡಿಯೋದಲ್ಲಿ ಕಾಣಬಹುದಾಗಿದೆ.

ಸ್ಥಳೀಯ ಸಮಯ ಸಂಜೆ 7.10ರ ಸುಮಾರಿಗೆ ಹೋವೆ ಅವೆನ್ಯೂ ಬಳಿಯ ಹೆದ್ದಾರಿ 50 ರ ಪೂರ್ವ ದಿಕ್ಕಿನ ಲೇನ್‌ಗಳಲ್ಲಿ ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಪಘಾತದ ನಂತರ ತಕ್ಷಣವೇ ಹೆದ್ದಾರಿಯ ಎರಡೂ ದಿಕ್ಕಿನ ಸಂಚಾರವನ್ನು ಸ್ಥಗಿತಗೊಳಿಸಲಾಯಿತು.

Young woman : ಯುವತಿಯೊಂದಿಗೆ ಡೆಲಿವರಿ ಬಾಯ್ ಅಸಭ್ಯ ವರ್ತನೆ ; ಘಟನೆ ವಿಡಿಯೋ ವೈರಲ್.!

ಪ್ರಾಥಮಿಕ ಮಾಹಿತಿಯ ಪ್ರಕಾರ, ಅವಶೇಷಗಳಡಿ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಸಾವು ನೋವುಗಳ ಕುರಿತು ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಸಂಸ್ಥೆ ಘಟನೆಯನ್ನು ದೃಢಪಡಿಸಿದ್ದು, ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ತನಿಖೆ ಪ್ರಾರಂಭಿಸಿದೆ. ಪ್ರಾಥಮಿಕ ತನಿಖೆಯಲ್ಲಿ ತಾಂತ್ರಿಕ ದೋಷ, ಪೈಲಟ್ ದೋಷ ಅಥವಾ ಹವಾಮಾನ ಪರಿಸ್ಥಿತಿಗಳ ಪಾತ್ರ ಇರುವ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತಿದೆ.

Water : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಈ ಘಟನೆಯು ಅಮೆರಿಕಾದಲ್ಲಿ ಇತ್ತೀಚೆಗೆ ನಡೆದ ಮತ್ತೊಂದು ಹೆಲಿಕಾಪ್ಟರ್ (helicopter) ದುರಂತವನ್ನು ನೆನಪಿಸುತ್ತದೆ. ಕಳೆದ ಏಪ್ರಿಲ್‌ನಲ್ಲಿ ನ್ಯೂಯಾರ್ಕ್‌ನ ಹಡ್ಸನ್ ನದಿಯ ಮೇಲೆ ನಡೆದ ಹೆಲಿಕಾಪ್ಟರ್ ಪತನದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದರು. ಪಿಯರ್ 40 ಬಳಿ ಸಂಭವಿಸಿದ ಆ ಅಪಘಾತದ ಹೆಲಿಕಾಪ್ಟರ್ ಪ್ರವಾಸಿಗರಿಗೆ ನಗರ ವೀಕ್ಷಣೆಗಾಗಿ ಬಳಸಲ್ಪಟ್ಟ ಬೆಲ್ 206L-4 ಲಾಂಗ್‌ರೇಂಜರ್ IV ಮಾದರಿಯದ್ದಾಗಿತ್ತು.

ಪ್ರಸ್ತುತ ಸ್ಯಾಕ್ರಮೆಂಟೋ ಘಟನೆಯ ತೀವ್ರತೆ ಹಾಗೂ ನಿಖರ ಕಾರಣಗಳ ಬಗ್ಗೆ ಅಧಿಕಾರಿಗಳಿಂದ ಅಧಿಕೃತ ವರದಿ ನಿರೀಕ್ಷೆಯಲ್ಲಿದೆ.

ವಿಡಿಯೋ :


ಇಲ್ಲಿದೇ ನೋಡಿ “Kantara : Chapter 1” ಚಿತ್ರದ ಶೂಟಿಂಗ್ ನಡೆದ ಅದ್ಭುತ ಸ್ಥಳ.!

Kantara

ಜನಸ್ಪಂದನ ನ್ಯೂಸ್‌, ಸಿನಿಮಾ : ಉಡುಪಿ ಜಿಲ್ಲೆಯ ಕುಂದಾಪುರ ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಕರ್ನಾಟಕದ ಕರಾವಳಿಯ ಈ ಭಾಗ ಇದೀಗ ಸಿನಿಮಾ ಪ್ರಿಯರ ಗಮನ ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಮತ್ತು ಅಭಿನಯದ ʼಕಾಂತಾರ : ಚಾಪ್ಟರ್‌ 1 (Kantara : Chapter 1)ʼ ಸಿನಿಮಾದ ಬಹುಪಾಲು ಚಿತ್ರೀಕರಣ ಕುಂದಾಪುರ ಮತ್ತು ಅದರ ಸುತ್ತಮುತ್ತ ನಡೆದಿರುವುದು ಚಲನಚಿತ್ರ ಅಭಿಮಾನಿಗಳಿಗೆ ಹೊಸ ಕುತೂಹಲ ಹುಟ್ಟಿಸಿದೆ.

ಕುಂದಾಪುರದ ಕಾಡುಗಳಲ್ಲಿ ಕಾಂತಾರ (Kantara) ಮಾಯೆ :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ಕುಂದಾಪುರವು ದಟ್ಟ ಕಾಡುಗಳು ಮತ್ತು ಸಮುದ್ರದ ಸೌಂದರ್ಯದಿಂದ ಪ್ರಸಿದ್ಧವಾಗಿದೆ. ಇದೇ ಪ್ರದೇಶದಲ್ಲಿ ʼಕಾಂತಾರ (Kantara)ʼ ಚಿತ್ರದ ಪ್ರಮುಖ ಭಾಗಗಳನ್ನು ರಿಷಬ್ ಶೆಟ್ಟಿ ಚಿತ್ರೀಕರಿಸಿದ್ದರು. ಈಗ ‘ಚಾಪ್ಟರ್ 1’ಗೂ ಇದೇ ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರತಂಡವು ಕೊಲ್ಲೂರು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಹಲವಾರು ದಿನಗಳ ಚಿತ್ರೀಕರಣ ನಡೆಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಇದೇ ವೇಳೆ, ಕುಂದಾಪುರದಲ್ಲಿರುವ ಯುವಾ ಮೆರಿಡಿಯನ್ ಬೇ ಸ್ಟುಡಿಯೋಯಲ್ಲಿ ಕಾಂತಾರ (Kantara)ʼ ಸಿನಿಮಾದ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಕೆರಾಡಿಯ ಮೂಡುಗಲ್ಲು — ರಿಷಬ್ ಶೆಟ್ಟಿಯ ತವರೂರು :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ರಿಷಬ್ ಶೆಟ್ಟಿ ಅವರ ತವರೂರು ಕೆರಾಡಿ ಗ್ರಾಮ, ಕುಂದಾಪುರ ತಾಲ್ಲೂಕಿನಲ್ಲಿ ಇದೆ. ಈ ಪ್ರದೇಶದಲ್ಲಿರುವ ಮೂಡುಗಲ್ಲು ಗುಹಾಂತರ ದೇವಾಲಯವು ಶಿವನ ಕೇಶವನಾಥೇಶ್ವರ ರೂಪದ ಆರಾಧನೆಗೆ ಪ್ರಸಿದ್ಧ. ಭಕ್ತರು ಮೊಣಕಾಲು ಮಟ್ಟದ ನೀರಿನಲ್ಲಿ ಸಾಗಿಯೇ ದೇವರ ದರ್ಶನ ಪಡೆಯಬೇಕಾದ ಈ ಸ್ಥಳದಲ್ಲಿ ಪ್ರಕೃತಿ ಮತ್ತು ಧಾರ್ಮಿಕತೆ ಅನನ್ಯವಾಗಿ ಬೆರೆತಿವೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ಕಾಂತಾರ (Kantara) ಚಿತ್ರದ ಕೆಲವು ದೃಶ್ಯಗಳು ಇಲ್ಲಿಯೂ ಚಿತ್ರೀಕರಿಸಲ್ಪಟ್ಟಿವೆ. ಇದೇ ದೇವಾಲಯಕ್ಕೆ ಹಿಂದೊಮ್ಮೆ ರಿಷಬ್ ಶೆಟ್ಟಿ ಅವರು ಟಾಲಿವುಡ್ ನಟ ಜೂ. ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಕರೆತಂದಿದ್ದರು ಎಂಬ ಮಾಹಿತಿ ಇದೆ.

ಮಾಣಿ ಜಲಾಶಯದ ಹಸಿರು ಹಿನ್ನೆಲೆ :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಮೀಪದ ಮಾಣಿ ಜಲಾಶಯವೂ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರಮುಖ ಶೂಟಿಂಗ್ ಸ್ಥಳವಾಗಿದೆ. ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಅಣೆಕಟ್ಟಿನ ಸುತ್ತಲಿನ ಕಾಡುಗಳು ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದ್ದವೆ.

NWR : ವಾಯುವ್ಯ ರೈಲ್ವೆಯಲ್ಲಿ 2162 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಶೂಟಿಂಗ್ ವೇಳೆ ಇಲ್ಲಿ ದೋಣಿ ಮಗುಚಿ ಅಪಘಾತ ಸಂಭವಿಸಿದರೂ, ತಂಡದ ಎಲ್ಲ ಸದಸ್ಯರು ಸುರಕ್ಷಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಕಲೇಶಪುರದ ಮಂಜು ಮುಸುಕಿದ ಕಾಡುಗಳಲ್ಲಿ ಯುದ್ಧದ ದೃಶ್ಯಗಳು :

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

ಪಶ್ಚಿಮ ಘಟ್ಟದ ಸಾಲಿನಲ್ಲಿ ಬರುವ ಸಕಲೇಶಪುರ ಪ್ರದೇಶವು ಹಸಿರು ಕಾಡುಗಳಿಂದ ಆವರಿತವಾಗಿದೆ. ಚಿತ್ರದಲ್ಲಿನ ಯುದ್ಧದ ದೃಶ್ಯಗಳು ಇಲ್ಲಿ ಚಿತ್ರೀಕರಿಸಲ್ಪಟ್ಟಿವೆ. ಹಸಿರು ಕಾಡು, ಮಂಜು, ಹಾಗೂ ಪರ್ವತಗಳ ಮಧ್ಯೆ ನಿರ್ಮಾಣವಾದ ವಾತಾವರಣ ಚಿತ್ರಕ್ಕೆ ವಿಭಿನ್ನ ಭಾವನೆ ನೀಡಿದೆ.

ಬುಡಕಟ್ಟು ಜನಾಂಗ ಮತ್ತು ರಾಜ ಮನೆತನದ ಸಂಘರ್ಷವೇ ಕಥಾ ಹೃದಯ :

ʼಕಾಂತಾರ : ಚಾಪ್ಟರ್‌ 1ʼ ಚಿತ್ರದ ಮೂಲ ಕಥೆ ಕಾಡಿನ ಬುಡಕಟ್ಟು ಜನಾಂಗ ಮತ್ತು ರಾಜ ಮನೆತನದ ನಡುವಿನ ಸಂಘರ್ಷದ ಸುತ್ತ ನಡೆಯುತ್ತದೆ. ಈ ಹಿನ್ನೆಲೆಯಿಂದಾಗಿ ಚಿತ್ರದ ಬಹುತೇಕ ಭಾಗ ಕಾಡು ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಸುಮಾರು 250 ದಿನಗಳ ಕಾಲ ಶೂಟಿಂಗ್ ನಡೆದಿದ್ದು, ತಂಡದ ಪರಿಶ್ರಮದಿಂದ ಚಿತ್ರಕ್ಕೆ ಭಾರೀ ನಿರೀಕ್ಷೆ ಮೂಡಿದೆ.

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”
ಕಾಂತಾರ (Kantara) ಚಿತ್ರತಂಡದ ಉದ್ದೇಶ :

ಪ್ರಕೃತಿಯ ಮಧ್ಯದಲ್ಲಿ ಅಡಗಿರುವ ಕರ್ನಾಟಕದ ಸಂಸ್ಕೃತಿ, ನಂಬಿಕೆ, ಧಾರ್ಮಿಕತೆ ಮತ್ತು ಜನಾಂಗೀಯ ಬದುಕಿನ ತೀವ್ರತೆಯನ್ನು ಕಾಂತಾರ (Kantara) ಚಿತ್ರವು ತೋರಿಸಲು ಪ್ರಯತ್ನಿಸಿದೆ.

Helicopter : ಕ್ಷಣಾರ್ಧದಲ್ಲೇ ಹೆದ್ದಾರಿಯಲ್ಲಿ ಪತನವಾದ ಹೆಲಿಕಾಪ್ಟರ್‌ ; ವಿಡಿಯೋ ವೈರಲ್.!

Courtesy : Vishwavani

King :15 ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಆಫ್ರಿಕನ್ ರಾಜ.!

0

ಜನಸ್ಪಂದನ ನ್ಯೂಸ್‌, ಅಬುಧಾಬಿ : ಯಾವುದೇ ರಾಷ್ಟ್ರದ ಮುಖ್ಯಸ್ಥರು ತಮ್ಮ ನೆರೆಯ ದೇಶಕ್ಕೆ ಭೇಟಿ ನೀಡಿದಾಗ ಅದು ಸಾಮಾನ್ಯವಾಗಿ ಅದ್ದೂರಿಯೇ ಆಗಿರುತ್ತದೆ. ಆದರೆ ಈ ಬಾರಿ ಆಫ್ರಿಕಾದ ರಾಜ (KIng) ಮ್ಸ್ವಾಟಿ III ಅವರ ಆಗಮನವೇ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಏಕೆಂದರೆ ಈ King ಖಾಸಗಿ ಜೆಟ್‌ನಲ್ಲಿ ತನ್ನ 15 ಪತ್ನಿಯರು, 30 ಮಕ್ಕಳು ಮತ್ತು 100ಕ್ಕೂ ಹೆಚ್ಚು ಸೇವಕರೊಂದಿಗೆ ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ದೃಶ್ಯ ಇದೀಗ ವೈರಲ್ ಆಗಿದೆ.

River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

ಇನ್‌ಸ್ಟಾಗ್ರಾಂನಲ್ಲಿ Fun Factorss ಎಂಬ ಖಾತೆಯಲ್ಲಿ ಹಂಚಲಾದ ವಿಡಿಯೋದಲ್ಲಿ, ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್‌ನಿಂದ King ಮ್ಸ್ವಾಟಿ III ಇಳಿಯುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣಬಹುದು.

ಸಾಂಪ್ರದಾಯಿಕ ಚಿರತೆ ಚರ್ಮದ ವಿನ್ಯಾಸದ ಉಡುಗೆಯನ್ನು ತೊಟ್ಟಿದ್ದ ಈ ಆಫ್ರಿಕನ್ ರಾಜ (King) ನಿಗೆ ಸ್ಥಳೀಯ ಅಧಿಕಾರಿಗಳು ಗೌರವಪೂರ್ವಕವಾಗಿ ಸ್ವಾಗತ ಕೋರುತ್ತಿರುವುದು ಕಣ್ಣಿಗೆ ಬೀಳುತ್ತದೆ. ಅವರ ಪತ್ನಿಯರು ಸಹ ಆಕರ್ಷಕವಾದ ಆಫ್ರಿಕನ್ ಉಡುಪುಗಳನ್ನು ಧರಿಸಿ ಆಗಮಿಸಿದ್ದರಿಂದ ದೃಶ್ಯ ಇನ್ನಷ್ಟು ಗಮನ ಸೆಳೆದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಾಟಕೀಯ ಘಟನೆ ; CJI ಮೇಲೆ ಶೂ ತೂರಲು ಯತ್ನಿಸಿದ ವಕೀಲ.!
ಭದ್ರತಾ ಸಿಬ್ಬಂದಿಗೆ ಸವಾಲಾದ ಆಗಮನ :

ಮ್ಸ್ವಾಟಿ III ಅವರ ಈ ಭೇಟಿಯ ಪ್ರಮುಖ ಉದ್ದೇಶ ಯುಎಇ ದೇಶದೊಂದಿಗೆ ಆರ್ಥಿಕ ಒಪ್ಪಂದಗಳ ಕುರಿತು ಮಾತುಕತೆ ನಡೆಸುವುದಾಗಿತ್ತು. ಆದರೆ ರಾಜ (King) ನೊಂದಿಗೆ ಬಂದಿದ್ದ ಪತ್ನಿಯರು, ಮಕ್ಕಳು ಹಾಗೂ ಸೇವಕರ ಸಂಖ್ಯೆಯು ಅತಿಯಾಗಿ ಹೆಚ್ಚಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮೂರು ಟರ್ಮಿನಲ್‌ಗಳನ್ನು ಮುಚ್ಚಿ ತಾತ್ಕಾಲಿಕ ಲಾಕ್‌ಡೌನ್ ಜಾರಿಗೊಳಿಸುವಂತಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

“KEA – 2025 ಅಧಿಸೂಚನೆ ಪ್ರಕಟ ; ಯಾವೆಲ್ಲಾ ಇಲಾಖೆ? ಎಷ್ಟೇಷ್ಟು ಹುದ್ದೆ?”
ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದ ವಿಡಿಯೋ :

ಈ ವಿಡಿಯೋ ಇದೀಗ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಗಳಿಸಿದ್ದು, ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

  • “ರಾಜನ ಸರಳತೆ ಮನಸೆಳೆಯುತ್ತದೆ, ಅವರ ಸಾಂಪ್ರದಾಯಿಕ ಉಡುಗೆಯು ವಿಶಿಷ್ಟವಾಗಿದೆ” ಎಂದು ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು,
  • “15 ಪತ್ನಿಯರನ್ನು ಹೇಗೆ ಸಂಭಾಳಿಸುತ್ತಾರೆ?” ಎಂದು ಕೆಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.
  • ಮತ್ತೊಬ್ಬರು “ಈ ವ್ಯಕ್ತಿ ಇಡೀ ಪುರುಷರಿಗೆ ಮಾದರಿ” ಎಂದು ಹಾಸ್ಯಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ.
ರಾಜ (KIng) ಮ್ಸ್ವಾಟಿ III ಆಗಮನದ ವಿಡಿಯೋ :

ವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!
ಹಿನ್ನೆಲೆ :

King ಮ್ಸ್ವಾಟಿ III ಅವರು ಆಫ್ರಿಕಾ ಖಂಡದ ಇಸ್ವಾತಿನಿ (Eswatini) ದೇಶದ ಪ್ರಸ್ತುತ ರಾಜರಾಗಿದ್ದು, ತಮ್ಮ ವಿಶಿಷ್ಟ ಜೀವನ ಶೈಲಿಯಿಂದ ವಿಶ್ವದಾದ್ಯಂತ ಸುದ್ದಿಯಾಗುತ್ತಿರುತ್ತಾರೆ. ಅವರು ತಮ್ಮ ರಾಷ್ಟ್ರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.

Mswati III (born Makhosetive Dlamini; 19 April 1968) is the Ngwenyama (King) of Eswatini and head of the Swazi royal family. He heads an absolute monarchy, as he has veto power over all branches of government and is constitutionally immune from prosecution.

Mswati was born in Manzini in the Protectorate of Swaziland to King Sobhuza II and one of his younger wives


River : ಕೌಟುಂಭಿಕ ಕಲಹ ; 4 ಮಕ್ಕಳ ಜೊತೆ ನದಿಯಲ್ಲಿ ಕಾಣೆಯಾದ ಪತಿ, ಮುಂದುವರೆದ ಶೋಧ.!

River

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಕುಟುಂಬ ಕಲಹದಿಂದ ಮಾನಸಿಕ ಒತ್ತಡಕ್ಕೊಳಗಾದ ವ್ಯಕ್ತಿಯೊಬ್ಬರು ತಮ್ಮ ನಾಲ್ವರು ಮಕ್ಕಳೊಂದಿಗೆ ನದಿ (River) ಗೆ ಹಾರಿರುವ ಪ್ರಕರಣ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.

ಮಾಹಿತಿಯ ಪ್ರಕಾರ, ಶಾಮ್ಲಿಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಲ್ಲಾ ಖೇಲ್ ಕಲಾ ನಿವಾಸಿ 38 ವರ್ಷದ ಸಲ್ಮಾನ್ ಎಂಬವರು ತಮ್ಮ ಪತ್ನಿ ಖುಸ್ನುಮಾ ಅವರೊಂದಿಗೆ ಕಳೆದ 14 ವರ್ಷಗಳಿಂದ ವಿವಾಹ ಜೀವನ ನಡೆಸುತ್ತಿದ್ದರು. ದಂಪತಿಗೆ ಮೆಹಕ್ (12), ಶಿಫಾ (5), ಅಯಾನ್ (3), ಮತ್ತು ಕೇವಲ 8 ತಿಂಗಳ ಮಗು ಇನೈಶಾ ಎಂಬ ನಾಲ್ಕು ಮಕ್ಕಳು ಇದ್ದರು.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಕುಟುಂಬದ ಸದಸ್ಯರ ಪ್ರಕಾರ, ಖುಸ್ನುಮಾ ಮನೆಯಿಂದ ಹೊರಡುವುದು ಇದು ಮೊದಲ ಬಾರಿಯಲ್ಲ. ಇತ್ತೀಚೆಗೆ ಕೂಡಾ ಆಕೆ ಕೆಲವು ಕಾರಣಗಳಿಂದ ಮನೆಯಿಂದ ಹೊರಟಿದ್ದಳು ಎಂದು ಅವರು ತಿಳಿಸಿದ್ದಾರೆ. ಈ ವಿಷಯದಿಂದ ಮನೆಯೊಳಗಿನ ವಾತಾವರಣದಲ್ಲಿ ಒತ್ತಡ ಉಂಟಾಗಿದ್ದಿತು ಎಂದು ಕುಟುಂಬದವರು ಹೇಳಿದರು. ಮತ್ತೇ ಇತ್ತೀಚೆಗೆ ಸಲ್ಮಾನ್ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ನಂತರ, ಸಲ್ಮಾನ್ ತುಂಬಾ ಬೇಸರಗೊಂಡಿದ್ದರು ಎಂದು ತಿಳಿಸಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಸಲ್ಮಾನ್ ತನ್ನ ನಾಲ್ಕು ಮಕ್ಕಳೊಂದಿಗೆ ಹಳೆಯ ಯಮುನಾ ನದಿ (River) ಸೇತುವೆಯ ಕಡೆ ತೆರಳಿದ್ದಾನೆ. ಅಲ್ಲಿ ಮಕ್ಕಳಿಗೆ ತಿಂಡಿ ಕೊಟ್ಟ ನಂತರ ಆತ ನದಿ (River) ಯ ಕಡೆ ಮಕ್ಕಳೊಂದಿಗೆ ತೆರಳಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಸಂಜೆ ವೇಳೆಗೆ ಸಲ್ಮಾನ್ ಮತ್ತು ಮಕ್ಕಳು ಮನೆಗೆ ಹಿಂದಿರುಗದಿದ್ದಾಗ ಕುಟುಂಬ ಸದಸ್ಯರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ತಕ್ಷಣ ಶೋಧ ಕಾರ್ಯ ಆರಂಭಿಸಲಾಯಿತು. ಪೊಲೀಸರ ಹೇಳಿಕೆಯ ಪ್ರಕಾರ, ಮೊಬೈಲ್ ಲೊಕೇಶನ್ ಆಧಾರದ ಮೇಲೆ ಕೊನೆಯ ಬಾರಿ ಸಲ್ಮಾನ್ ಯಮುನಾ ನದಿ (River)  ಸೇತುವೆಯ ಬಳಿ ಇದ್ದ ಮಾಹಿತಿ ದೊರೆತಿದೆ.

ಘಟನೆಯ ಬಗ್ಗೆ ಮಾತನಾಡಿದ ಅತಿರಿಕ್ತ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, “ನಾವು ತಕ್ಷಣ ಡೈವರ್‌ಗಳ ತಂಡವನ್ನು ಶೋಧ ಕಾರ್ಯಕ್ಕೆ ನಿಯೋಜಿಸಿದ್ದೇವೆ. ಈಗಲೂ ನದಿ (River) ಯಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಈ ಘಟನೆಯ ನಿಜಸ್ವರೂಪ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Belagavi : ಒಂದೇ ಕುಟುಂಬದ ಸಹೋದರರಿಬ್ಬರು ಹೃದಯಾಘಾತದಿಂದ ಸಾವು ; ಶೋಕದಲ್ಲಿ ಕುಟುಂಬ.!

ಘಟನೆಯ ಮೊದಲು ಸಲ್ಮಾನ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ. ಆ ವಿಡಿಯೋದಲ್ಲಿ ಆತ ತನ್ನ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದು, ಜೀವನದಲ್ಲಿ ಎದುರಿಸುತ್ತಿದ್ದ ವೈಯಕ್ತಿಕ ಕಷ್ಟಗಳನ್ನು ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನದಿಯ (River) ಕಡೆ ಹೋಗುವ ಮುನ್ನ ವಿಡಿಯೋ ಮಾಡಿದ ಪತಿ :

https://twitter.com/i/status/1974398734659416075