ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 36

Parlour : ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಅಕ್ರಮ ಚಟುವಟಿಕೆ ; 4 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ಕೊಡಗು : ವೀರಾಜಪೇಟೆ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ (Beauty Parlour) ಪರವಾನಗಿಯ ಹೆಸರಿನಲ್ಲಿ ಅಕ್ರಮವಾಗಿ ಸ್ಪಾ ಮತ್ತು ಮಸಾಜ್ ಸೆಂಟರ್ ನಡೆಸುತ್ತಿದ್ದ ನಾಲ್ವರ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿಯ ಪ್ರಕಾರ, ಕೇರಳ ಮೂಲದ ವ್ಯಕ್ತಿ ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು, ಬ್ಯೂಟಿ ಪಾರ್ಲರ್ (Beauty Parlour) ಪ್ರಾರಂಭಿಸಿದ್ದರು. ಆದರೆ, ವಾಸ್ತವದಲ್ಲಿ ಅವರು ಪರವಾನಗಿ ನಿಯಮ ಉಲ್ಲಂಘಿಸಿ ಅಕ್ರಮ ಸ್ಪಾ ಸೆಂಟರ್ ನಡೆಸುತ್ತಿದ್ದಾರೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.‌

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ಪಾರ್ಲರ್ (Beauty Parlour) ಮೇಲೆ ದಾಳಿ ; ಬಯಲಾದ ಮಾಹಿತಿ :

ಸ್ಥಳೀಯ ನಿವಾಸಿಗಳು ಕಳೆದ ಆರು ತಿಂಗಳಿಂದ ಆ ಕಟ್ಟಡದಲ್ಲಿ ಸಂಶಯಾಸ್ಪದ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದಾಗ, ಪಾರ್ಲರ್ (Beauty Parlour) ಹೆಸರಿನಲ್ಲಿ ಸ್ಪಾ, ಮಸಾಜ್ ಸೆಂಟರ್ ಹಾಗೂ ಅನುಮಾನಾಸ್ಪದ ಚಟುವಟಿಕೆಗಳು (ವೇಶ್ಯಾವಾಟಿಕೆ) ನಡೆಯುತ್ತಿರುವುದು ಪತ್ತೆಯಾಯಿತು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಯುವತಿ ಸೇರಿದಂತೆ ಮಂಗಳೂರು ಮತ್ತು ತಮಿಳುನಾಡು ಮೂಲದ ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದರು.

Eye : ಕಣ್ಣುಗಳಲ್ಲಿ ಈ ಸಮಸ್ಯೆಗಳು ಕಂಡುಬಂದರೆ ಎಚ್ಚರಿಕೆ.! ಇದು ಮೂತ್ರಪಿಂಡ ಹಾನಿಯ ಸೂಚನೆ ಇರಬಹುದು.
ಆರೋಪಿಗಳ ಬಂಧನ :

ಬಂಧಿತರು ಕೇರಳದ ಕಣ್ಣೂರು ಮೂಲದ ಪ್ರದೀಪನ್.ಪಿ.ಪಿ (48), ಕಲೇಶ್ ಕುಮಾರ್ (45), ಶಾಜಿ (38) ಹಾಗೂ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ನಿವಾಸಿ ಎ. ಪೊನ್ನಣ್ಣ (48) ಎಂದು ಪೊಲೀಸರು ತಿಳಿಸಿದ್ದಾರೆ.

Parlour
Arrested
ಮುಂದುವರೆದ ತನಿಖೆ :

ಪಾರ್ಲರ್ (Beauty Parlour) ನಲ್ಲಿ ಅಕ್ರಮವಾಗಿ ಸ್ಪಾ ಸೆಂಟರ್ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ. ಮುಂದಿನ ಹಂತದಲ್ಲಿ, ಈ ಪ್ರಕರಣದ ಹಿಂದೆ ಇನ್ನೂ ಯಾರು ಸೇರಿದ್ದಾರೆ, ಯಾವುದೇ ಪಿಂಪ್ ಅಥವಾ ಸಂಘಟಿತ ಜಾಲವಿದೆಯೇ ಎಂಬುದನ್ನು ಪತ್ತೆಹಚ್ಚಲು ಉನ್ನತ ಅಧಿಕಾರಿಗಳ ನಿರ್ದೇಶನದಲ್ಲಿ ತನಿಖೆ ನಡೆಯಲಿದೆ.

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್
ಸಾರ್ವಜನಿಕರಲ್ಲಿ ಚರ್ಚೆ :

ಕಳೆದ ಆರು ತಿಂಗಳಿನಿಂದ ತಾಲೂಕು ಕಚೇರಿ ಹಾಗೂ ಪೊಲೀಸ್ ವಸತಿ ಗೃಹದ ಸಮೀಪದಲ್ಲೇ ಈ ಅಕ್ರಮ ಚಟುವಟಿಕೆ ನಡೆದಿದ್ದರೂ ಸಂಬಂಧಿಸಿದ ಇಲಾಖೆಯ ಗಮನಕ್ಕೆ ಬಾರದಿರುವುದು ಸ್ಥಳೀಯರಲ್ಲಿ ಪ್ರಶ್ನೆ ಮೂಡಿಸಿದೆ.

ವೀರಾಜಪೇಟೆಯ ಕೆಲ ಬಡಾವಣೆಯಲ್ಲಿ ಇಂತಹ ಹೈಟೆಕ್ ವೇಶ್ಯಾವಾಟಿಕೆ (High-tech prostitution) ನಡೆಯುತ್ತಿದೆ ಎಂಬುದಾಗಿ ಸಾರ್ವಜನಿಕ ವಲಯದಲ್ಲೂ ಚರ್ಚೆ ನಡೆಯುತ್ತಿದೆ. ಪೊಲೀಸರ ಸಮಗ್ರ ತನಿಖೆಯಿಂದ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.


 

Mosquito : “ಸಾಯಿಸಿದ ನಂತರ ಅಂಟಿಸಿ ನಂಬರ್ ಹಾಕುತ್ತಿರುವ ವ್ಯಕ್ತಿ ; ವಿಚಿತ್ರ ಹವ್ಯಾಸದ ವಿಡಿಯೋ ವೈರಲ್”.!

Mosquito

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜಗತ್ತಿನಲ್ಲಿ ಜನರ ಸ್ವಭಾವ ಮತ್ತು ಹವ್ಯಾಸಗಳು ವಿಭಿನ್ನವಾಗಿರುತ್ತವೆ. ಕೆಲವರಿಗೆ ಪುಸ್ತಕ ಓದುವುದು, ಸಿನಿಮಾ ನೋಡುವುದು, ಕ್ರಾಫ್ಟ್ ಮಾಡುವುದು ಇಷ್ಟವಾಗಿದೆಯಾದರೆ, ಕೆಲವರು ರೀಲ್ಸ್ ಮಾಡುವುದು ಅಥವಾ ಸಂಗೀತದಲ್ಲಿ ತಲ್ಲೀನರಾಗುವುದು ಇಷ್ಟಪಡುತ್ತಾರೆ.

ಆದರೆ ಇತ್ತೀಚೆಗೆ ಒಬ್ಬ ವ್ಯಕ್ತಿಯ ಹವ್ಯಾಸ ಎಲ್ಲರನ್ನೂ ಆಶ್ಚರ್ಯಕ್ಕೊಳಪಡಿಸಿದೆ. ಅವನ ಹವ್ಯಾಸವೇನೆಂದರೆ, ಸಾಯಿಸಿದ ಸೊಳ್ಳೆ (Mosquito) ಗಳನ್ನು ಸಂಗ್ರಹಿಸುವುದು.!

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!
ಸೊಳ್ಳೆ (Mosquito) ಗಳನ್ನು ಸಾಯಿಸಿ ಸಂಗ್ರಹಿಸುವ ಹವ್ಯಾಸ :

ಫೇಸ್‌ಬುಕ್‌ನ Bright Life ಎಂಬ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬನು ತನ್ನನ್ನು ಕಚ್ಚಿದ ಸೊಳ್ಳೆ (Mosquito) ಗಳನ್ನು ಸಾಯಿಸಿ ಒಂದು ವಿಶೇಷ ರೀತಿಯಲ್ಲಿ ಸಂಗ್ರಹಿಸುತ್ತಿರುವುದು ಕಾಣಬಹುದು.

ಆತ ಸೊಳ್ಳೆ (Mosquito) ಯನ್ನು ಹಿಡಿದು ಡಬ್ಬಿಯೊಳಗೆ ಹಾಕಿ, ಶಾಕ್‌ ಟ್ರೀಟ್ಮೆಂಟ್ ನೀಡುವ ಮೂಲಕ ಸಾಯಿಸುತ್ತಾನೆ. ನಂತರ ಬಿಳಿ ಹಾಳೆಯ ಮೇಲೆ ಅಂಟಿಸಿ, ಅದರ ಸಾಯಿಸಿದ ದಿನಾಂಕ ಹಾಗೂ ಸಮಯವನ್ನು ಬರೆದು ಸಂಗ್ರಹಿಸುತ್ತಾನೆ.

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ವೈರಲ್ ವಿಡಿಯೋಗೆ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಚಿತ್ರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಲವರು ವೀಕ್ಷಿಸಿ ತರಹೇವಾರಿ ಪ್ರತಿಕ್ರಿಯೆ ನೀಡಿದ್ದಾರೆ.

  • ಒಬ್ಬ ಬಳಕೆದಾರ, “ಸೊಳ್ಳೆ (Mosquito) ಕೂಡ ದೇವರ ಸೃಷ್ಟಿಯೇ, ಅದು ತನ್ನ ಏಳು ದಿನಗಳ ಜೀವನದಲ್ಲಿ ಒಮ್ಮೆ ರಕ್ತ ಕುಡಿಯುವುದು ಸಹಜ. ಆದರೂ ನಾನು ದಿನಕ್ಕೆ ಕನಿಷ್ಠ 20 ಸೊಳ್ಳೆ ಹೊಡೆದು ಸಾಯಿಸುತ್ತೇನೆ” ಎಂದು ಕಾಮೆಂಟ್ ಮಾಡಿದ್ದಾರೆ.
  • ಇನ್ನೊಬ್ಬರು ವ್ಯಂಗ್ಯವಾಗಿ, “ಈತನಿಗೆ ಬೇರೆ ಕೆಲಸವಿಲ್ಲವೇ? ಸೊಳ್ಳೆಗಳನ್ನು ಸಾಯಿಸಿ ಹಾಳೆಗೆ ಅಂಟಿಸಿ ಮರಣ ದಿನಾಂಕ ಬರೆಯೋದು ಒಂದು ವಿಭಿನ್ನ ಅಂತ್ಯಸಂಸ್ಕಾರದಂತೆ ಇದೆ” ಎಂದು ಬರೆದಿದ್ದಾರೆ.
  • ಮತ್ತೊಬ್ಬರು, “ಇವನೊಬ್ಬ ಮಾನಸಿಕ ಸಮಸ್ಯೆಗೊಳಗಾದವನಿರಬೇಕು” ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
ವಿಡಿಯೋ :

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್
ನೆಟ್ಟಿಗರ ಚರ್ಚೆಗೆ ಕಾರಣ :

ಸಾಧಾರಣವಾಗಿ ಜನರು ಹವ್ಯಾಸಗಳ ಮೂಲಕ ಮನರಂಜನೆ ಪಡೆಯುತ್ತಾರೆ. ಆದರೆ ಈ ವ್ಯಕ್ತಿಯಂತಹ ವಿಚಿತ್ರ ಹವ್ಯಾಸಗಳು ಸಾಮಾಜಿಕ ಜಾಲತಾಣದಲ್ಲಿ ಸದಾ ಕುತೂಹಲ ಹುಟ್ಟಿಸುತ್ತವೆ. ಕೆಲವರಿಗೆ ಇದು ನಗುವಿಗೆ ಕಾರಣವಾದರೆ, ಕೆಲವರಿಗೆ ಆಕ್ರೋಶಕ್ಕೂ ಕಾರಣವಾಗಿದೆ.

knife : ಡಿವೋರ್ಸ್‌ ಪ್ರಕರಣ ; ಕೋರ್ಟ್‌ನಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಪತಿ.!

0

ಜನಸ್ಪಂದನ ನ್ಯೂಸ್‌, ದಾವಣಗೆರೆ : ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಘಟನೆಯಲ್ಲಿ ಪತಿಯೋರ್ವ ತನ್ನ ಪತ್ನಿಯ ಮೇಲೆ ಚಾಕು (knife) ಹಿಡಿದು ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿ ಮಾಡಿದ ಪತಿ ಪ್ರವೀಣ್ ಕುಮಾರ್ ಎಂದು ಹಾಗೂ ದಾಳಿಗೊಳಗಾದ ಪತ್ನಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ.

ದಾಳಿ ವೇಳೆ ಪದ್ಮಾವತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಘಟನೆಯಿಂದ ಪತಿ ಪ್ರವೀಣ್ ಕುಮಾರ್ ಕೂಡ ಕೈಗೆ ಗಾಯಗೊಂಡಿದ್ದಾರೆ.

Eye : ಕಣ್ಣುಗಳಲ್ಲಿ ಈ ಸಮಸ್ಯೆಗಳು ಕಂಡುಬಂದರೆ ಎಚ್ಚರಿಕೆ.! ಇದು ಮೂತ್ರಪಿಂಡ ಹಾನಿಯ ಸೂಚನೆ ಇರಬಹುದು.

ಪ್ರಾಥಮಿಕ ಮಾಹಿತಿ ಪ್ರಕಾರ, 30 ವರ್ಷದ ಪದ್ಮಾವತಿ ಹಲವು ದಿನಗಳಿಂದ ಪತಿ ಜೊತೆ ಮನಸ್ತಾಪದಿಂದ ಕಳವಳದಿಂದ ಬಳಲುತ್ತಿದ್ದಿದ್ದು, ತಮ್ಮ ವೈವಾಹಿಕ ಸಂಬಂಧ ಮುಂದುವರಿಸಲು ಸಾಧ್ಯವಾಗದೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯದ ಸೂಚನೆಯಂತೆ, ವಿವಾದಿತ ಇಬ್ಬರೂ ಅರ್ಜಿ ವಿಚಾರಣೆಗೆ ಕೋರ್ಟ್‌ಗೆ ಹಾಜರಾದರು. ಆದರೆ, ನ್ಯಾಯಾಲಯ ಹಾಲ್ ಪ್ರವೇಶಿಸಿದ ಕೂಡಲೇ ಪತಿ ಪ್ರವೀಣ್ ಕುಮಾರ್, ಮೊದಲೇ ಯೋಜಿಸಿದ್ದಂತೆ ಚಾಕು (knife) ತೆಗೆದುಕೊಂಡು ಪತ್ನಿ ಮೇಲೆ ದಾಳಿ ಮಾಡಿದ್ದಾರೆ.

Panipuri ಕಡಿಮೆ ಕೊಟ್ಟ ಕೋಪದಲ್ಲಿ ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ ; ಪೊಲೀಸರ ಸಂಧಾನ.!

ಈ ಸಂದರ್ಭದಲ್ಲಿ ಕೋರ್ಟ್ ಸಿಬ್ಬಂದಿ ಮತ್ತು ಪೊಲೀಸರು ತಕ್ಷಣವೇ ಪ್ರವೀಣ್ ಕುಮಾರ್‌ನನ್ನು ಹಿಡಿದು ಚಾಕು (knife) ಕಸಿದುಕೊಂಡಿದ್ದಾರೆ. ಬಳಿಕ ಪ್ರವೀಣ್ ಕುಮಾರ್ ವಶಕ್ಕೆ ಪಡೆದಿದ್ದಾರೆ.

ಪತಿಯ ದಾಳಿಯಿಂದ ಪತ್ನಿ ಪದ್ಮಾವತಿ ಗಂಭೀರ ಗಾಯಗೊಂಡು ಕುಸಿದಿದ್ದಾರೆ. ತುರ್ತು ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿಸಲಾಗಿದೆ. ಪತಿ ಪ್ರವೀಣ್ ಕುಮಾರ್ ಕೂಡ ದಾಳಿ ವೇಳೆ ಚಾಕು (knife) ತಗುಲಿಕೆಯಿಂದ ಕೈಗೆ ಗಾಯ ಹೊಂದಿದ್ದು, ಅವನನ್ನೂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!

ಈ ಘಟನೆಯ ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ಪ್ರಕರಣದ ಮುಂದಿನ ವಿಚಾರಣೆ ಮತ್ತು ಪೊಲೀಸರು ತಟಸ್ಥವಾಗಿ ತನಿಖೆ ನಡೆಸುತ್ತಿರುವುದು ತಿಳಿದುಬಂದಿದೆ.


Accident : ಕಾರು ಪಲ್ಟಿಯಾಗಿ ಬಸ್‌ಗೆ ಡಿಕ್ಕಿ ; ಸ್ಥಳದಲ್ಲೇ 3 ಜನರ ದುರ್ಮರಣ.!

Accident

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಪ್ಪಳ ದಿಕ್ಕಿನಿಂದ ಗದಗ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆ ವಿಭಜಕ (ಡಿವೈಡರ್) ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೋವಾ ನೋಂದಣಿ ಹೊಂದಿದ ಬಸ್‌ಗೆ ಡಿಕ್ಕಿ ಹೊಡೆದಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!

ಅಪಘಾತ (Accident) ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ (Accident) ದಲ್ಲಿ ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯಾದ ಅರ್ಜುನ್ ನೆಲ್ಲೂರು (34), ಆತನ ಸಂಬಂಧಿ ರವಿ ನೆಲ್ಲೂರು (35) ಹಾಗೂ ಈರಣ್ಣ ಉಪ್ಪಾರ (38) ಸೇರಿದ್ದಾರೆ.

3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್‌ ನೀಡಲು ಆಹಾರ ಇಲಾಖೆ ಕ್ರಮ.!

ಅಪಘಾತ (Accident) ದ ವಿಷಯ ತಿಳಿದ ತಕ್ಷಣ ಗದಗ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Accident

ಪ್ರಾಥಮಿಕ ತನಿಖೆ ಪ್ರಕಾರ, ಗೋವಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಗೆ ಹೊರಡಿದ್ದ ಬಸ್ ಗೆ ಕೊಪ್ಪಳ ಕಡೆಯಿಂದ ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರು ಢಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ.

ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!

ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತ (Accident) ದ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

Warts : ಹೀಗೆ ಮಾಡಿದ್ರೆ ದೇಹದ ಮೇಲಿರುವ ನರುಳ್ಳೆ ಸುಲಭವಾಗಿ ಉದುರಿಹೋಗುತ್ತವೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾನವ ದೇಹದಲ್ಲಿ ಹುಟ್ಟಿನಿಂದಲೇ ಕೆಲವು ಕಲೆಗಳು, ಗುರುತುಗಳು ಅಥವಾ ಚರ್ಮದ ಮೇಲಿನ ಬೆಳವಣಿಗೆಗಳು ಗೋಚರಿಸುತ್ತವೆ. ಇವುಗಳಲ್ಲಿ ಹೆಚ್ಚು ಸಾಮಾನ್ಯವಾದದ್ದು ನರುಳ್ಳೆಗಳು (Warts).

ಕೆಲವರಿಗೆ ಬಾಲ್ಯದಲ್ಲೇ ಕಾಣಿಸಿಕೊಳ್ಳುವ ಈ ನರುಳ್ಳೆಗಳು (Warts), ಕೆಲವರಿಗೆ ವಯಸ್ಸಾದಂತೆ ಬೆಳೆಯುತ್ತವೆ. ದೇಹದ ಯಾವುದೇ ಭಾಗದಲ್ಲಿ ಬೆಳೆಯುವ ಈ ಚಿಕ್ಕ ಬೆಳವಣಿಗೆಗಳು, ವಿಶೇಷವಾಗಿ ಮುಖದ ಮೇಲೆ ಬಂದರೆ ವ್ಯಕ್ತಿಯ ರೂಪದರ್ಶನವನ್ನು ಹಾಳುಮಾಡುವ ಸಾಧ್ಯತೆ ಇರುತ್ತದೆ.

ಸಾಮಾನ್ಯವಾಗಿ ಜನರು ನರುಳ್ಳೆ (Warts) ಗಳನ್ನು ತೆಗೆದುಹಾಕಲು ಲೇಸರ್ ಚಿಕಿತ್ಸೆ ಅಥವಾ ಇತರ ವೈದ್ಯಕೀಯ ವಿಧಾನಗಳನ್ನು ಬಳಸುತ್ತಾರೆ. ಆದರೆ, ಈ ಪ್ರಕ್ರಿಯೆ ದುಬಾರಿ ಆಗಿರುವುದಲ್ಲದೆ, ನೋವಿನಿಂದ ಕೂಡಿರುತ್ತದೆ. ಇಂತಹ ಸಂದರ್ಭಗಳಲ್ಲಿ, ಮನೆಯಲ್ಲೇ ಲಭ್ಯವಿರುವ ನೈಸರ್ಗಿಕ ಪದಾರ್ಥಗಳನ್ನು ಬಳಸಿ ನರುಳ್ಳೆಗಳನ್ನು ಕಡಿಮೆ ಮಾಡಲು ಪ್ರಯತ್ನಿಸಬಹುದೆಂದು ತಜ್ಞರು ಹೇಳುತ್ತಾರೆ.

ನೈಸರ್ಗಿಕ ವಿಧಾನದಲ್ಲಿ ಬೇಕಾಗುವ ಪದಾರ್ಥಗಳು :
  • 1 ಟೀಚಮಚ ಅರಿಶಿನ.
  • 1 ಟೀಚಮಚ ಅಡಿಗೆ ಸೋಡಾ.
  • 1 ಟೀಚಮಚ ನಿಂಬೆ ರಸ.
ತಯಾರಿಸುವ ವಿಧಾನ :
  1. ಒಂದು ಸಣ್ಣ ಪಾತ್ರೆಯಲ್ಲಿ ಅರಿಶಿನ, ಅಡಿಗೆ ಸೋಡಾ ಮತ್ತು ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
  2. ಅಗತ್ಯವಿದ್ದರೆ ಸ್ವಲ್ಪ ನೀರು ಸೇರಿಸಿ ದಪ್ಪ ಪೇಸ್ಟ್ ತಯಾರಿಸಿ.
  3. ಈ ಪೇಸ್ಟ್ ಅನ್ನು ನರುಳ್ಳೆ ಮೇಲೆ ಸೌಮ್ಯವಾಗಿ ಹಚ್ಚಿ.
  4. ದಿನಕ್ಕೆ 2–3 ಬಾರಿ ಈ ವಿಧಾನವನ್ನು ಅನುಸರಿಸಿದರೆ, ನರುಳ್ಳೆಗಳು ಕ್ರಮೇಣ ಒಣಗಲು ಪ್ರಾರಂಭಿಸುತ್ತವೆ ಎಂದು ಹೇಳಲಾಗುತ್ತದೆ.
ಈ ವಿಧಾನ ಹೇಗೆ ಕೆಲಸ ಮಾಡುತ್ತದೆ?
  • ಅರಿಶಿನ : ಉರಿಯೂತ ನಿವಾರಕ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ನರುಳ್ಳೆಗಳಲ್ಲಿ ಸೋಂಕು ಕಡಿಮೆಯಾಗಲು ಸಹಾಯ ಮಾಡುತ್ತದೆ.
  • ಅಡಿಗೆ ಸೋಡಾ : ಚರ್ಮದಲ್ಲಿನ ಹೆಚ್ಚುವರಿ ತೇವಾಂಶವನ್ನು ಹೀರಿಕೊಂಡು ನರುಳ್ಳೆಗಳನ್ನು ಒಣಗಿಸುತ್ತದೆ.
  • ನಿಂಬೆ ರಸ : ನೈಸರ್ಗಿಕ ಆಮ್ಲೀಯ ಗುಣಗಳಿಂದ ನರುಳ್ಳೆಯ ಬೇರು ದುರ್ಬಲಗೊಳ್ಳಲು ಸಹಕಾರಿಯಾಗುತ್ತದೆ. (ಆದರೆ ನಿಂಬೆ ರಸವನ್ನು ನೇರವಾಗಿ ಚರ್ಮದ ಮೇಲೆ ಬಳಸಬಾರದು, ಏಕೆಂದರೆ ಅದು ಚರ್ಮಕ್ಕೆ ಹಾನಿ ಮಾಡಬಹುದು).
ನರುಳ್ಳೆಗಳನ್ನು ತೆಗೆದುಹಾಕುವುದು ಏಕೆ ಅಗತ್ಯ?

ನರುಳ್ಳೆಗಳು (Warts) ಸಾಮಾನ್ಯವಾಗಿ HPV (Human Papilloma Virus) ಎಂಬ ವೈರಸ್‌ನಿಂದ ಉಂಟಾಗುತ್ತವೆ. ಈ ವೈರಸ್ ಚರ್ಮದಿಂದ ಚರ್ಮಕ್ಕೆ ಸಂಪರ್ಕದ ಮೂಲಕ ಹರಡುವ ಸಾಧ್ಯತೆ ಇದೆ.

ಕೆಲವೊಮ್ಮೆ ನರುಳ್ಳೆಗಳು (Warts) ದೊಡ್ಡದಾಗಬಹುದು, ನೋವು ಉಂಟುಮಾಡಬಹುದು ಅಥವಾ ಸೌಂದರ್ಯವನ್ನು ಹಾನಿ ಮಾಡಬಹುದು. ಇಂತಹ ಸಂದರ್ಭಗಳಲ್ಲಿ, ಚರ್ಮರೋಗ ತಜ್ಞರ ಸಲಹೆಯೊಂದಿಗೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ.

ಸಂಪಾದಕೀಯ :
ಮನೆಯಲ್ಲೇ ನೈಸರ್ಗಿಕ ವಿಧಾನಗಳನ್ನು ಪ್ರಯೋಗಿಸುವುದು ಸುರಕ್ಷಿತವೆಂದು ಅನಿಸಿದರೂ, ನರುಳ್ಳೆಗಳು ತೀವ್ರವಾಗಿದ್ದರೆ ಅಥವಾ ನಿರಂತರವಾಗಿ ಬೆಳೆಯುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಸ್ವಯಂ ಚಿಕಿತ್ಸೆಯನ್ನು ಮಾತ್ರ ನಂಬದೆ, ತಜ್ಞರ ಮಾರ್ಗದರ್ಶನ ಪಡೆಯುವುದು ದೀರ್ಘಕಾಲೀನ ಪರಿಹಾರದ ದಾರಿ.


Panipuri ಕಡಿಮೆ ಕೊಟ್ಟ ಕೋಪದಲ್ಲಿ ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ ; ಪೊಲೀಸರ ಸಂಧಾನ.!

Panipuri

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾನ್ಯವಾಗಿ ಜನರು ಬೇಡಿಕೆ ಈಡೇರಿಸಲು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ ಗುಜರಾತ್‌ನ ವಡೋದರ ನಗರದಲ್ಲಿ ನಡೆದ ಘಟನೆಯೊಂದು ಅಚ್ಚರಿ ಮೂಡಿಸಿದೆ.

ಬೀದಿ ಆಹಾರ ಮಾರಾಟಗಾರ ಗೋಲ್ಗಪ್ಪ/ಪಾನಿಪುರಿ (Panipuri) ಯಲ್ಲಿ ಕಡಿಮೆ ಪೂರಿ ನೀಡಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆ ತಡೆ ನಡೆಸಿದ್ದಾರೆ!

ಸುರ್‌ಸಾಗರ್ ಸರೋವರ ಪ್ರದೇಶದಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಪಾನಿಪುರಿ (Panipuri) ಮಾರಾಟಗಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಾಣಿಸಿದೆ.

Snake : “40 ದಿನಗಳಲ್ಲಿ 10 ಬಾರಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು ; ಕೊನೆಗೂ ಬಲೆಗೆ”

ಆಕೆಯ ಆರೋಪದ ಪ್ರಕಾರ, 20 ರೂ.ಗೆ ಆರು ಪೂರಿ ಸಿಗಬೇಕಿದ್ದಲ್ಲಿ ಕೇವಲ ನಾಲ್ಕು ಪೂರಿ ಮಾತ್ರ ನೀಡಿದ್ದಾರೆ ಎಂದು ಆಕ್ರೋಶಗೊಂಡಿದ್ದಾಳೆ.

ಕೋಪಗೊಂಡ ಮಹಿಳೆ ನೇರವಾಗಿ ರಸ್ತೆಯ ಮಧ್ಯದಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು, ತನ್ನ ಬೇಡಿಕೆ ಈಡೇರಿಸುವವರೆಗೆ ಎದ್ದು ನಿಲ್ಲುವುದಿಲ್ಲ ಎಂದು ಹಠ ಹಿಡಿದಿದ್ದಾಳೆ.

ಪರಿಣಾಮವಾಗಿ, ಆ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು. ಸ್ಥಳೀಯರು ಸಮಾಧಾನಪಡಿಸಲು ಪ್ರಯತ್ನಿಸಿದರೂ ಮಹಿಳೆ ಒಪ್ಪದೇ ಹಠ ಹಿಡಿದಿದ್ದಾಳೆ.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಕೆಯನ್ನು ರಸ್ತೆ ಬದಿಗೆ ಕರೆದುಕೊಂಡು ಹೋದರು. ಈ ವೇಳೆ ಮಹಿಳೆ ಕಣ್ಣೀರು ಸುರಿಸುತ್ತಾ “ವ್ಯಾಪಾರದಲ್ಲಿ ನ್ಯಾಯ ಇರಬೇಕು” ಎಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾಳೆ.

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!

ಅಂತಿಮವಾಗಿ, ಪೊಲೀಸರು ಮಹಿಳೆಗೆ ಮತ್ತೊಮ್ಮೆ ಗೋಲ್ಗಪ್ಪ (Panipuri) ತಂದುಕೊಟ್ಟ ನಂತರ ಘಟನೆಗೆ ತೆರೆ ಬಿದ್ದಿತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಗೋಲ್ಗಪ್ಪ (Panipuri) ಗಾಗಿ ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆಯ ವಿಡಿಯೋ :

https://twitter.com/i/status/1968959495142252973

Eye : ಕಣ್ಣುಗಳಲ್ಲಿ ಈ ಸಮಸ್ಯೆಗಳು ಕಂಡುಬಂದರೆ ಎಚ್ಚರಿಕೆ.! ಇದು ಮೂತ್ರಪಿಂಡ ಹಾನಿಯ ಸೂಚನೆ ಇರಬಹುದು.

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾನವ ದೇಹದ ಅತ್ಯಂತ ಮುಖ್ಯ ಅಂಗಗಳಲ್ಲಿ ಮೂತ್ರಪಿಂಡಗಳು (Kidneys) ಕೂಡ ಒಂದು. ಪ್ರತಿದಿನವೂ 24 ಗಂಟೆಗಳ ಕಾಲ ದುಡಿಯುವ ಈ ಅಂಗಗಳು, ದೇಹದಲ್ಲಿನ ಕಸದ ಅಂಶಗಳನ್ನು ಮತ್ತು ವಿಷಕಾರಿ ಪದಾರ್ಥಗಳನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುತ್ತವೆ.

ಆದರೆ, ಒಂದು ವೇಳೆ ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದೇ ಹೋದರೆ ದೇಹದಲ್ಲಿ ಅಪಾಯಕಾರಿ ವಿಷಕಾರಿ ಅಂಶಗಳು, ಹೆಚ್ಚುವರಿ ನೀರು ಮತ್ತು ಖನಿಜಗಳ ಅಸಮತೋಲನ ಉಂಟಾಗುತ್ತದೆ. ಇದರ ಪರಿಣಾಮವಾಗಿ ಹಲವು ಅಂಗಾಂಗಗಳು ಹಾನಿಗೊಳಗಾಗುತ್ತವೆ. ಆಶ್ಚರ್ಯದ ಸಂಗತಿ ಏನೆಂದರೆ, ಇದರ ನೇರ ಪರಿಣಾಮ ಕಣ್ಣು (Eye) ಗಳಲ್ಲಿಯೂ ಗೋಚರಿಸುತ್ತದೆ.

ವೈದ್ಯರ ಪ್ರಕಾರ, ಕಿಡ್ನಿ ಸಮಸ್ಯೆಗಳಾಗುವಾಗ ಕಣ್ಣುಗಳಲ್ಲಿ ಕಂಡುಬರುವ ಕೆಲವು ಬದಲಾವಣೆಗಳನ್ನು ಯಾವತ್ತೂ ನಿರ್ಲಕ್ಷ್ಯ ಮಾಡಬಾರದು. ಇದು ದೇಹದೊಳಗೆ ನಡೆಯುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳ ಎಚ್ಚರಿಕೆಯ ಸಂಕೇತವಾಗಿರಬಹುದು.

Snake : “40 ದಿನಗಳಲ್ಲಿ 10 ಬಾರಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು ; ಕೊನೆಗೂ ಬಲೆಗೆ”
ಕಿಡ್ನಿ ಸಮಸ್ಯೆಯಿಂದ ಕಣ್ಣುಗಳಲ್ಲಿ ಕಾಣಿಸಿಕೊಳ್ಳುವ ಪ್ರಮುಖ ಲಕ್ಷಣಗಳು :

🔹 ಕಣ್ಣುಗಳ (Eye) ಕೆಳಗೆ ಊತ (Swelling under Eyes) :

ಬೆಳಗ್ಗೆ ಎದ್ದ ಕೂಡಲೇ ಕಣ್ಣು (Eye) ಗಳ ಕೆಳಗೆ ಊತ ಕಂಡುಬಂದರೆ, ಅದನ್ನು ಕೇವಲ ನಿದ್ರಾಹೀನತೆ ಅಥವಾ ಆಯಾಸದಿಂದ ಮಾತ್ರ ಎಂದುಕೊಳ್ಳಬೇಡಿ. ಮೂತ್ರಪಿಂಡ ವೈಫಲ್ಯದಿಂದ ದೇಹದಲ್ಲಿನ ಪ್ರೋಟೀನ್ ನಷ್ಟವಾಗಲು ಪ್ರಾರಂಭವಾಗುತ್ತದೆ. ಇದರ ಪರಿಣಾಮವಾಗಿ ದೇಹದಲ್ಲಿ ನೀರು ಸಂಗ್ರಹವಾಗಿ ಕಣ್ಣುಗಳ ಸುತ್ತಲೂ ಊತ ಉಂಟಾಗುತ್ತದೆ.

🔹 ದೃಷ್ಟಿ ಮಸುಕಾಗುವುದು (Blurred Vision) :

ಕಣ್ಣುಗಳು ಇದ್ದಕ್ಕಿದ್ದಂತೆ ಮಸುಕಾಗಿ ಕಾಣಿಸಿದರೆ ಅಥವಾ ಸ್ಪಷ್ಟ ದೃಷ್ಟಿ ಕಾಣಿಸದಿದ್ದರೆ, ಇದು ಮಧುಮೇಹ ಅಥವಾ ಹೆಚ್ಚಿನ ರಕ್ತದೊತ್ತಡಕ್ಕೆ ಸಂಬಂಧಿಸಿದ ಕಿಡ್ನಿ ಸಮಸ್ಯೆಯ ಸೂಚನೆಯಾಗಿರಬಹುದು. ಈ ಸ್ಥಿತಿಯಲ್ಲಿ ಕಣ್ಣಿನ ನರಗಳು ಹಾನಿಗೊಳಗಾಗುತ್ತವೆ ಮತ್ತು ದೃಷ್ಟಿ ಸಮಸ್ಯೆಗಳು ಹೆಚ್ಚುತ್ತವೆ.

🔹 ಕಣ್ಣುಗಳು ಕೆಂಪಾಗುವುದು (Redness in Eyes) :

ಕಣ್ಣುಗಳು ಯಾವ ಕಾರಣವಿಲ್ಲದೆ ಆಗಾಗ ಕೆಂಪಾಗಿ ರಕ್ತಸಿಕ್ತವಾಗಿ ಕಾಣಿಸಿಕೊಂಡರೆ, ಇದು ಕಿಡ್ನಿ ಸಮಸ್ಯೆಗೆ ಸಂಬಂಧಿಸಿದ ಸ್ವಯಂ ನಿರೋಧಕ ಕಾಯಿಲೆಗಳ ಪರಿಣಾಮವಾಗಿರಬಹುದು.

🔹 ಬಣ್ಣಗಳನ್ನು ಗುರುತಿಸಲು ತೊಂದರೆ (Color Vision Problem) :

ಕೆಲವರಲ್ಲಿ ನೀಲಿ ಮತ್ತು ಹಳದಿ ಬಣ್ಣಗಳನ್ನು ಸರಿಯಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಮೂತ್ರಪಿಂಡದ ಕಾಯಿಲೆಯಿಂದ ಕಣ್ಣುಗಳ ನರಗಳು ಅಥವಾ ರೆಟಿನಾ ಹಾನಿಗೊಳಗಾದಾಗ ಈ ತೊಂದರೆ ಉಂಟಾಗುತ್ತದೆ.

🔹 ಕಪ್ಪು ವೃತ್ತಗಳು ಮತ್ತು ದೌರ್ಬಲ್ಯ (Dark Circles & Weakness) :

ಮೂತ್ರಪಿಂಡ ವೈಫಲ್ಯದಿಂದ ದೇಹದಲ್ಲಿ ಆಯಾಸ ಹೆಚ್ಚಾಗುತ್ತದೆ ಮತ್ತು ನಿದ್ರೆ ಅಸ್ಥಿರವಾಗುತ್ತದೆ. ಇದರ ಪರಿಣಾಮವಾಗಿ ಕಣ್ಣುಗಳ ಕೆಳಗೆ ಕಪ್ಪು ವೃತ್ತಗಳು ಕಾಣಿಸಿಕೊಳ್ಳುತ್ತವೆ.

🔹 ಕಣ್ಣುಗಳಲ್ಲಿ ಶುಷ್ಕತೆ ಮತ್ತು ತುರಿಕೆ (Dryness & Itching) :

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್

ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸದಾಗ ದೇಹದಲ್ಲಿ ಯೂರಿಯಾ ಹೆಚ್ಚಳವಾಗುತ್ತದೆ. ಇದರ ಪರಿಣಾಮವಾಗಿ ಚರ್ಮ ಮತ್ತು ಕಣ್ಣುಗಳಲ್ಲಿ ತುರಿಕೆ, ಶುಷ್ಕತೆ ಕಾಣಿಸಿಕೊಳ್ಳುತ್ತವೆ. ಇದನ್ನು ಯುರೆಮಿಕ್ ಪ್ರುರಿಟಸ್ ಎಂದು ಕರೆಯಲಾಗುತ್ತದೆ.

ಜೊತೆಗೆ, ಕಿಡ್ನಿ ರೋಗಿಗಳು ವಿಟಮಿನ್-ಎ ಕೊರತೆಯಿಂದ ಕೂಡ ಬಳಲುವ ಸಾಧ್ಯತೆ ಇದೆ. ಇದು ಕಣ್ಣುಗಳಲ್ಲಿ (Eye) ಕಿರಿಕಿರಿ ಮತ್ತು ಒಣತನಕ್ಕೆ ಕಾರಣವಾಗಬಹುದು.

ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ :

ಈ ರೀತಿಯ ಬದಲಾವಣೆಗಳು ಕಣ್ಣು (Eye) ಗಳಲ್ಲಿ ಕಂಡುಬಂದರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ವೈದ್ಯರ ಸಲಹೆಯಂತೆ ರಕ್ತ ಪರೀಕ್ಷೆ, ಮೂತ್ರ ಪರೀಕ್ಷೆ ಹಾಗೂ ಅಲ್ಟ್ರಾಸೌಂಡ್ ಮೂಲಕ ಕಿಡ್ನಿ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬಹುದು.

ವೈದ್ಯರ ಪ್ರಕಾರ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಿಡ್ನಿ ಸಮಸ್ಯೆಗಳ ಪ್ರಮುಖ ಕಾರಣಗಳಾಗಿವೆ. ಆದ್ದರಿಂದ, ರಕ್ತದೊತ್ತಡ ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!

ಕೊನೆ ಮಾತು :
ಕಣ್ಣು (Eye) ಗಳಲ್ಲಿ ಕಂಡುಬರುವ ಸಣ್ಣ ಬದಲಾವಣೆಗಳನ್ನೇ ನಿರ್ಲಕ್ಷ್ಯ ಮಾಡಿದರೆ, ಅದು ಕಿಡ್ನಿ ಹಾನಿಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಈ ಲಕ್ಷಣಗಳನ್ನು ಗಮನಿಸಿ ತಕ್ಷಣವೇ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ.

Disclaimer : This article is based on reports and information available on the internet. Janaspandhan News is not affiliated with it and is not responsible for it.


Snake : “40 ದಿನಗಳಲ್ಲಿ 10 ಬಾರಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು ; ಕೊನೆಗೂ ಬಲೆಗೆ”

Snake

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದ ಅಪರೂಪದ ಘಟನೆಯೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಭೈಷಪ್ಪರ್ ಗ್ರಾಮದ 15 ವರ್ಷದ ವಿದ್ಯಾರ್ಥಿನಿ ರಿಯಾ ಮೌರ್ಯ ಮೇಲೆ ಹಾವು (Snake) ನಿರಂತರವಾಗಿ ಕಾಟ ಕೊಡುತ್ತಿತ್ತು. ಕೇವಲ 40 ದಿನಗಳಲ್ಲಿ 10 ಬಾರಿ ಹಾವಿನ ಕಡಿತಕ್ಕೆ ಒಳಗಾದ ಆಕೆಗೆ ಕೊನೆಗೂ ನೆಮ್ಮದಿ ಸಿಕ್ಕಿದೆ.

ಹಾವಿನ ಕಾಟದಿಂದ ಬಳಲುತ್ತಿದ್ದ ಕುಟುಂಬ :

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಭೈಷಪ್ಪರ್ ಗ್ರಾಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ರಿಯಾ ಮೌರ್ಯಗೆ ಹಾವು (Snake) ತೊಂದರೆ ಮಾಡುತ್ತಿದ್ದ ಘಟನೆ ಈಗ ದೊಡ್ಡ ಚರ್ಚೆಯಾಗಿದೆ.

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!
  • ಮೊದಲ ಬಾರಿ : ಜುಲೈ 22ರಂದು ರಿಯಾ ಭತ್ತದ ಹೊಲಕ್ಕೆ ಹೋದಾಗ ಹಾವು (Snake) ಕಚ್ಚಿತು. ತಕ್ಷಣ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ನಂತರ ಮಂಜನ್ಪುರದ ತೇಜ್ಮತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
  • ಎರಡನೇ ಬಾರಿ : ಆಗಸ್ಟ್ 13ರಂದು ಮತ್ತೆ ಹಾವು ಕಚ್ಚಿತು.
  • ಮೂರನೇಯಿಂದ ಆರನೆಯ ಬಾರಿ : ಆಗಸ್ಟ್ 27ರಿಂದ 30ರ ನಡುವೆ ನಾಲ್ಕು ಬಾರಿ ಹಾವು ದಾಳಿ ಮಾಡಿತು.
  • ಕೊನೆಯ ಬಾರಿ : ಸೆಪ್ಟೆಂಬರ್ 3ರಂದು ಹಾವು ಮತ್ತೊಮ್ಮೆ ರಿಯಾಗೆ ಕಚ್ಚಿತು. ಇದರೊಂದಿಗೆ, ಸುಮಾರು 42 ದಿನಗಳಲ್ಲಿ ಒಟ್ಟು 10 ಬಾರಿ ಹಾವು (Snake) ರಿಯಾಗೆ ಕಚ್ಚಿದ ಘಟನೆ ದಾಖಲಾಗಿದೆ.

ಈ ಘಟನೆಯಿಂದಾಗಿ ವಿದ್ಯಾರ್ಥಿನಿ ಹಾಗೂ ಕುಟುಂಬವು ನಿರಂತರ ಭಯದಲ್ಲೇ ಬದುಕುತ್ತಿತ್ತು. ಇದೀಗ ಹಾವು ಬಲೆಗೆ ಸಿಕ್ಕಿರುವುದರಿಂದ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ದೊರಕಿದೆ.

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್

ಕೆಲವೊಮ್ಮೆ ಸ್ನಾನದ ಸಮಯದಲ್ಲಿ, ಕೆಲವೊಮ್ಮೆ ಮನೆ ಕೆಲಸ ಮಾಡುತ್ತಿದ್ದಾಗ ಹಾವು (Snake) ಕಾಣಿಸಿಕೊಂಡಿತ್ತು. ಇದರ ಪರಿಣಾಮವಾಗಿ ರಿಯಾ ಮಾತ್ರವಲ್ಲದೆ ಆಕೆಯ ಕುಟುಂಬವೇ ಭಯದ ಜೀವನ ನಡೆಸುತ್ತಿತ್ತು.

ಕುಟುಂಬಸ್ಥರ ಆತಂಕ :

ರಿಯಾ ತಂದೆ ರಾಜೇಂದ್ರ ಮೌರ್ಯ, ಮಗಳನ್ನು ಕಾಪಾಡುವ ಸಲುವಾಗಿ ವೈದ್ಯರ ಚಿಕಿತ್ಸೆಗಿಂತಲೂ, ಬೇರೆ ರೀತಿಯ ಪರಿಹಾರಗಳಿಗೂ ಮೊರೆ ಹೋಗಿದ್ದರು. ಆದರೆ ಹಾವು ಅವರ ಮಗಳನ್ನು ಕಾಡುತ್ತಲೇ ಇತ್ತು. ಹೀಗಾಗಿ ಅವರು ಮಗಳ ವಾಸಸ್ಥಳವನ್ನೇ ಬದಲಾಯಿಸಿದರು. ಕುಟುಂಬ ಸದಸ್ಯರೂ ಸಹ ಮನೆಯಿಂದ ದೂರ ಸರಿದರು.

ಹಾವಿನ ಪೊರೆ ಸಿಕ್ಕಿದ್ದು ಬಲೆಗೆ ಬೀಳಲು ಕಾರಣ :

ಇತ್ತೀಚೆಗೆ ಮನೆಗೆ ಬಂದಿದ್ದ ರಿಯಾ ತಂದೆ, ಫ್ರಿಡ್ಜ್ ಹತ್ತಿರ ಹಾವಿನ ಪೊರೆ (ಬಟ್ಟೆ ಬದಲಿಸಿದ ಚರ್ಮ) ಕಂಡು ಸಂಶಯಗೊಂಡರು. ತಕ್ಷಣ ರೆಸ್ಕ್ಯೂ ಟೀಂ (snake rescue) ತಂಡವನ್ನು ಕರೆಸಲಾಯಿತು.

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ಐದು ಗಂಟೆಗಳ ಶ್ರಮದ ನಂತರ ಹಾವು ಸಿಕ್ಕಿಬಿದ್ದುದು :

ರಿಯಾ ಮನೆಗೆ ಬಂದ ಉರುಗ ತಜ್ಞರು, ಐದು ಗಂಟೆಗಳ ಪರಿಶ್ರಮದ ನಂತರ ಕೊನೆಗೂ ಹಾವನ್ನು ಹಿಡಿದರು. ಮನೆಯ ಗೋಡೆ ಅಗೆದು ಹಾವನ್ನು ಹಿಡಿದ ನಂತರ ಕುಟುಂಬಸ್ಥರು ದೊಡ್ಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನೂ ಅನುಮಾನಗಳು :

ಕುಟುಂಬದ ಪ್ರಕಾರ, ಇದೇ ಹಾವು (Snake) ರಿಯಾಗೆ ಕಚ್ಚುತ್ತಿತ್ತು. ಆದರೆ ಸ್ಥಳೀಯರ ಅಭಿಪ್ರಾಯದಲ್ಲಿ ಮನೆಯಲ್ಲಿದ್ದುದು ಎರಡು ಹಾವುಗಳಾಗಿದ್ದು, ಒಂದನ್ನು ಮಾತ್ರ ಹಿಡಿದಿದ್ದಾರೆ. ಇನ್ನೊಂದು ತಪ್ಪಿಸಿಕೊಂಡಿರಬಹುದೆಂದು ಶಂಕೆ ವ್ಯಕ್ತವಾಗಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಕಪ್ಪು ನಾಗರ ಹಾವು :

ಕಚ್ಚಿದ ಹಾವು ಕಪ್ಪು ನಾಗರ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವು ಮಂದಿ, ಹಾವು ಸೇಡು ತೀರಿಸಿಕೊಳ್ಳುವಂತೆ ಪದೇ ಪದೇ ರಿಯಾಗೆ ಕಚ್ಚುತ್ತಿತ್ತೇ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.

Panipuri ಕಡಿಮೆ ಕೊಟ್ಟ ಕೋಪದಲ್ಲಿ ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ ; ಪೊಲೀಸರ ಸಂಧಾನ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾನ್ಯವಾಗಿ ಜನರು ಬೇಡಿಕೆ ಈಡೇರಿಸಲು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ ಗುಜರಾತ್‌ನ ವಡೋದರ ನಗರದಲ್ಲಿ ನಡೆದ ಘಟನೆಯೊಂದು ಅಚ್ಚರಿ ಮೂಡಿಸಿದೆ.

ಬೀದಿ ಆಹಾರ ಮಾರಾಟಗಾರ ಗೋಲ್ಗಪ್ಪ/ಪಾನಿಪುರಿ (Panipuri) ಯಲ್ಲಿ ಕಡಿಮೆ ಪೂರಿ ನೀಡಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆ ತಡೆ ನಡೆಸಿದ್ದಾರೆ!

ಸುರ್‌ಸಾಗರ್ ಸರೋವರ ಪ್ರದೇಶದಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಪಾನಿಪುರಿ (Panipuri) ಮಾರಾಟಗಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಾಣಿಸಿದೆ.

Snake : “40 ದಿನಗಳಲ್ಲಿ 10 ಬಾರಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು ; ಕೊನೆಗೂ ಬಲೆಗೆ”

ಆಕೆಯ ಆರೋಪದ ಪ್ರಕಾರ, 20 ರೂ.ಗೆ ಆರು ಪೂರಿ ಸಿಗಬೇಕಿದ್ದಲ್ಲಿ ಕೇವಲ ನಾಲ್ಕು ಪೂರಿ ಮಾತ್ರ ನೀಡಿದ್ದಾರೆ ಎಂದು ಆಕ್ರೋಶಗೊಂಡಿದ್ದಾಳೆ.

ಕೋಪಗೊಂಡ ಮಹಿಳೆ ನೇರವಾಗಿ ರಸ್ತೆಯ ಮಧ್ಯದಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು, ತನ್ನ ಬೇಡಿಕೆ ಈಡೇರಿಸುವವರೆಗೆ ಎದ್ದು ನಿಲ್ಲುವುದಿಲ್ಲ ಎಂದು ಹಠ ಹಿಡಿದಿದ್ದಾಳೆ.

ಪರಿಣಾಮವಾಗಿ, ಆ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು. ಸ್ಥಳೀಯರು ಸಮಾಧಾನಪಡಿಸಲು ಪ್ರಯತ್ನಿಸಿದರೂ ಮಹಿಳೆ ಒಪ್ಪದೇ ಹಠ ಹಿಡಿದಿದ್ದಾಳೆ.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಕೆಯನ್ನು ರಸ್ತೆ ಬದಿಗೆ ಕರೆದುಕೊಂಡು ಹೋದರು. ಈ ವೇಳೆ ಮಹಿಳೆ ಕಣ್ಣೀರು ಸುರಿಸುತ್ತಾ “ವ್ಯಾಪಾರದಲ್ಲಿ ನ್ಯಾಯ ಇರಬೇಕು” ಎಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾಳೆ.

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!

ಅಂತಿಮವಾಗಿ, ಪೊಲೀಸರು ಮಹಿಳೆಗೆ ಮತ್ತೊಮ್ಮೆ ಗೋಲ್ಗಪ್ಪ (Panipuri) ತಂದುಕೊಟ್ಟ ನಂತರ ಘಟನೆಗೆ ತೆರೆ ಬಿದ್ದಿತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಗೋಲ್ಗಪ್ಪ (Panipuri) ಗಾಗಿ ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆಯ ವಿಡಿಯೋ :

https://twitter.com/i/status/1968959495142252973


Accident : ಕಾರು ಪಲ್ಟಿಯಾಗಿ ಬಸ್‌ಗೆ ಡಿಕ್ಕಿ ; ಸ್ಥಳದಲ್ಲೇ 3 ಜನರ ದುರ್ಮರಣ.!

Accident

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಪ್ಪಳ ದಿಕ್ಕಿನಿಂದ ಗದಗ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆ ವಿಭಜಕ (ಡಿವೈಡರ್) ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೋವಾ ನೋಂದಣಿ ಹೊಂದಿದ ಬಸ್‌ಗೆ ಡಿಕ್ಕಿ ಹೊಡೆದಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!

ಅಪಘಾತ (Accident) ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ (Accident) ದಲ್ಲಿ ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯಾದ ಅರ್ಜುನ್ ನೆಲ್ಲೂರು (34), ಆತನ ಸಂಬಂಧಿ ರವಿ ನೆಲ್ಲೂರು (35) ಹಾಗೂ ಈರಣ್ಣ ಉಪ್ಪಾರ (38) ಸೇರಿದ್ದಾರೆ.

3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್‌ ನೀಡಲು ಆಹಾರ ಇಲಾಖೆ ಕ್ರಮ.!

ಅಪಘಾತ (Accident) ದ ವಿಷಯ ತಿಳಿದ ತಕ್ಷಣ ಗದಗ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Accident

ಪ್ರಾಥಮಿಕ ತನಿಖೆ ಪ್ರಕಾರ, ಗೋವಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಗೆ ಹೊರಡಿದ್ದ ಬಸ್ ಗೆ ಕೊಪ್ಪಳ ಕಡೆಯಿಂದ ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರು ಢಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ.

ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!

ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತ (Accident) ದ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

Snake : “40 ದಿನಗಳಲ್ಲಿ 10 ಬಾರಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು ; ಕೊನೆಗೂ ಬಲೆಗೆ”

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದ ಅಪರೂಪದ ಘಟನೆಯೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಭೈಷಪ್ಪರ್ ಗ್ರಾಮದ 15 ವರ್ಷದ ವಿದ್ಯಾರ್ಥಿನಿ ರಿಯಾ ಮೌರ್ಯ ಮೇಲೆ ಹಾವು (Snake) ನಿರಂತರವಾಗಿ ಕಾಟ ಕೊಡುತ್ತಿತ್ತು. ಕೇವಲ 40 ದಿನಗಳಲ್ಲಿ 10 ಬಾರಿ ಹಾವಿನ ಕಡಿತಕ್ಕೆ ಒಳಗಾದ ಆಕೆಗೆ ಕೊನೆಗೂ ನೆಮ್ಮದಿ ಸಿಕ್ಕಿದೆ.

ಹಾವಿನ ಕಾಟದಿಂದ ಬಳಲುತ್ತಿದ್ದ ಕುಟುಂಬ :

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಭೈಷಪ್ಪರ್ ಗ್ರಾಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ರಿಯಾ ಮೌರ್ಯಗೆ ಹಾವು (Snake) ತೊಂದರೆ ಮಾಡುತ್ತಿದ್ದ ಘಟನೆ ಈಗ ದೊಡ್ಡ ಚರ್ಚೆಯಾಗಿದೆ.

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!
  • ಮೊದಲ ಬಾರಿ : ಜುಲೈ 22ರಂದು ರಿಯಾ ಭತ್ತದ ಹೊಲಕ್ಕೆ ಹೋದಾಗ ಹಾವು (Snake) ಕಚ್ಚಿತು. ತಕ್ಷಣ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ನಂತರ ಮಂಜನ್ಪುರದ ತೇಜ್ಮತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
  • ಎರಡನೇ ಬಾರಿ : ಆಗಸ್ಟ್ 13ರಂದು ಮತ್ತೆ ಹಾವು ಕಚ್ಚಿತು.
  • ಮೂರನೇಯಿಂದ ಆರನೆಯ ಬಾರಿ : ಆಗಸ್ಟ್ 27ರಿಂದ 30ರ ನಡುವೆ ನಾಲ್ಕು ಬಾರಿ ಹಾವು ದಾಳಿ ಮಾಡಿತು.
  • ಕೊನೆಯ ಬಾರಿ : ಸೆಪ್ಟೆಂಬರ್ 3ರಂದು ಹಾವು ಮತ್ತೊಮ್ಮೆ ರಿಯಾಗೆ ಕಚ್ಚಿತು. ಇದರೊಂದಿಗೆ, ಸುಮಾರು 42 ದಿನಗಳಲ್ಲಿ ಒಟ್ಟು 10 ಬಾರಿ ಹಾವು (Snake) ರಿಯಾಗೆ ಕಚ್ಚಿದ ಘಟನೆ ದಾಖಲಾಗಿದೆ.

ಈ ಘಟನೆಯಿಂದಾಗಿ ವಿದ್ಯಾರ್ಥಿನಿ ಹಾಗೂ ಕುಟುಂಬವು ನಿರಂತರ ಭಯದಲ್ಲೇ ಬದುಕುತ್ತಿತ್ತು. ಇದೀಗ ಹಾವು ಬಲೆಗೆ ಸಿಕ್ಕಿರುವುದರಿಂದ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ದೊರಕಿದೆ.

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್

ಕೆಲವೊಮ್ಮೆ ಸ್ನಾನದ ಸಮಯದಲ್ಲಿ, ಕೆಲವೊಮ್ಮೆ ಮನೆ ಕೆಲಸ ಮಾಡುತ್ತಿದ್ದಾಗ ಹಾವು (Snake) ಕಾಣಿಸಿಕೊಂಡಿತ್ತು. ಇದರ ಪರಿಣಾಮವಾಗಿ ರಿಯಾ ಮಾತ್ರವಲ್ಲದೆ ಆಕೆಯ ಕುಟುಂಬವೇ ಭಯದ ಜೀವನ ನಡೆಸುತ್ತಿತ್ತು.

ಕುಟುಂಬಸ್ಥರ ಆತಂಕ :

ರಿಯಾ ತಂದೆ ರಾಜೇಂದ್ರ ಮೌರ್ಯ, ಮಗಳನ್ನು ಕಾಪಾಡುವ ಸಲುವಾಗಿ ವೈದ್ಯರ ಚಿಕಿತ್ಸೆಗಿಂತಲೂ, ಬೇರೆ ರೀತಿಯ ಪರಿಹಾರಗಳಿಗೂ ಮೊರೆ ಹೋಗಿದ್ದರು. ಆದರೆ ಹಾವು ಅವರ ಮಗಳನ್ನು ಕಾಡುತ್ತಲೇ ಇತ್ತು. ಹೀಗಾಗಿ ಅವರು ಮಗಳ ವಾಸಸ್ಥಳವನ್ನೇ ಬದಲಾಯಿಸಿದರು. ಕುಟುಂಬ ಸದಸ್ಯರೂ ಸಹ ಮನೆಯಿಂದ ದೂರ ಸರಿದರು.

ಹಾವಿನ ಪೊರೆ ಸಿಕ್ಕಿದ್ದು ಬಲೆಗೆ ಬೀಳಲು ಕಾರಣ :

ಇತ್ತೀಚೆಗೆ ಮನೆಗೆ ಬಂದಿದ್ದ ರಿಯಾ ತಂದೆ, ಫ್ರಿಡ್ಜ್ ಹತ್ತಿರ ಹಾವಿನ ಪೊರೆ (ಬಟ್ಟೆ ಬದಲಿಸಿದ ಚರ್ಮ) ಕಂಡು ಸಂಶಯಗೊಂಡರು. ತಕ್ಷಣ ರೆಸ್ಕ್ಯೂ ಟೀಂ (snake rescue) ತಂಡವನ್ನು ಕರೆಸಲಾಯಿತು.

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ಐದು ಗಂಟೆಗಳ ಶ್ರಮದ ನಂತರ ಹಾವು ಸಿಕ್ಕಿಬಿದ್ದುದು :

ರಿಯಾ ಮನೆಗೆ ಬಂದ ಉರುಗ ತಜ್ಞರು, ಐದು ಗಂಟೆಗಳ ಪರಿಶ್ರಮದ ನಂತರ ಕೊನೆಗೂ ಹಾವನ್ನು ಹಿಡಿದರು. ಮನೆಯ ಗೋಡೆ ಅಗೆದು ಹಾವನ್ನು ಹಿಡಿದ ನಂತರ ಕುಟುಂಬಸ್ಥರು ದೊಡ್ಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನೂ ಅನುಮಾನಗಳು :

ಕುಟುಂಬದ ಪ್ರಕಾರ, ಇದೇ ಹಾವು (Snake) ರಿಯಾಗೆ ಕಚ್ಚುತ್ತಿತ್ತು. ಆದರೆ ಸ್ಥಳೀಯರ ಅಭಿಪ್ರಾಯದಲ್ಲಿ ಮನೆಯಲ್ಲಿದ್ದುದು ಎರಡು ಹಾವುಗಳಾಗಿದ್ದು, ಒಂದನ್ನು ಮಾತ್ರ ಹಿಡಿದಿದ್ದಾರೆ. ಇನ್ನೊಂದು ತಪ್ಪಿಸಿಕೊಂಡಿರಬಹುದೆಂದು ಶಂಕೆ ವ್ಯಕ್ತವಾಗಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಕಪ್ಪು ನಾಗರ ಹಾವು :

ಕಚ್ಚಿದ ಹಾವು ಕಪ್ಪು ನಾಗರ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವು ಮಂದಿ, ಹಾವು ಸೇಡು ತೀರಿಸಿಕೊಳ್ಳುವಂತೆ ಪದೇ ಪದೇ ರಿಯಾಗೆ ಕಚ್ಚುತ್ತಿತ್ತೇ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.


Mosquito : “ಸಾಯಿಸಿದ ನಂತರ ಅಂಟಿಸಿ ನಂಬರ್ ಹಾಕುತ್ತಿರುವ ವ್ಯಕ್ತಿ ; ವಿಚಿತ್ರ ಹವ್ಯಾಸದ ವಿಡಿಯೋ ವೈರಲ್”.!

Mosquito

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜಗತ್ತಿನಲ್ಲಿ ಜನರ ಸ್ವಭಾವ ಮತ್ತು ಹವ್ಯಾಸಗಳು ವಿಭಿನ್ನವಾಗಿರುತ್ತವೆ. ಕೆಲವರಿಗೆ ಪುಸ್ತಕ ಓದುವುದು, ಸಿನಿಮಾ ನೋಡುವುದು, ಕ್ರಾಫ್ಟ್ ಮಾಡುವುದು ಇಷ್ಟವಾಗಿದೆಯಾದರೆ, ಕೆಲವರು ರೀಲ್ಸ್ ಮಾಡುವುದು ಅಥವಾ ಸಂಗೀತದಲ್ಲಿ ತಲ್ಲೀನರಾಗುವುದು ಇಷ್ಟಪಡುತ್ತಾರೆ.

ಆದರೆ ಇತ್ತೀಚೆಗೆ ಒಬ್ಬ ವ್ಯಕ್ತಿಯ ಹವ್ಯಾಸ ಎಲ್ಲರನ್ನೂ ಆಶ್ಚರ್ಯಕ್ಕೊಳಪಡಿಸಿದೆ. ಅವನ ಹವ್ಯಾಸವೇನೆಂದರೆ, ಸಾಯಿಸಿದ ಸೊಳ್ಳೆ (Mosquito) ಗಳನ್ನು ಸಂಗ್ರಹಿಸುವುದು.!

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!
ಸೊಳ್ಳೆ (Mosquito) ಗಳನ್ನು ಸಾಯಿಸಿ ಸಂಗ್ರಹಿಸುವ ಹವ್ಯಾಸ :

ಫೇಸ್‌ಬುಕ್‌ನ Bright Life ಎಂಬ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬನು ತನ್ನನ್ನು ಕಚ್ಚಿದ ಸೊಳ್ಳೆ (Mosquito) ಗಳನ್ನು ಸಾಯಿಸಿ ಒಂದು ವಿಶೇಷ ರೀತಿಯಲ್ಲಿ ಸಂಗ್ರಹಿಸುತ್ತಿರುವುದು ಕಾಣಬಹುದು.

ಆತ ಸೊಳ್ಳೆ (Mosquito) ಯನ್ನು ಹಿಡಿದು ಡಬ್ಬಿಯೊಳಗೆ ಹಾಕಿ, ಶಾಕ್‌ ಟ್ರೀಟ್ಮೆಂಟ್ ನೀಡುವ ಮೂಲಕ ಸಾಯಿಸುತ್ತಾನೆ. ನಂತರ ಬಿಳಿ ಹಾಳೆಯ ಮೇಲೆ ಅಂಟಿಸಿ, ಅದರ ಸಾಯಿಸಿದ ದಿನಾಂಕ ಹಾಗೂ ಸಮಯವನ್ನು ಬರೆದು ಸಂಗ್ರಹಿಸುತ್ತಾನೆ.

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ವೈರಲ್ ವಿಡಿಯೋಗೆ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಚಿತ್ರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಲವರು ವೀಕ್ಷಿಸಿ ತರಹೇವಾರಿ ಪ್ರತಿಕ್ರಿಯೆ ನೀಡಿದ್ದಾರೆ.

  • ಒಬ್ಬ ಬಳಕೆದಾರ, “ಸೊಳ್ಳೆ (Mosquito) ಕೂಡ ದೇವರ ಸೃಷ್ಟಿಯೇ, ಅದು ತನ್ನ ಏಳು ದಿನಗಳ ಜೀವನದಲ್ಲಿ ಒಮ್ಮೆ ರಕ್ತ ಕುಡಿಯುವುದು ಸಹಜ. ಆದರೂ ನಾನು ದಿನಕ್ಕೆ ಕನಿಷ್ಠ 20 ಸೊಳ್ಳೆ ಹೊಡೆದು ಸಾಯಿಸುತ್ತೇನೆ” ಎಂದು ಕಾಮೆಂಟ್ ಮಾಡಿದ್ದಾರೆ.
  • ಇನ್ನೊಬ್ಬರು ವ್ಯಂಗ್ಯವಾಗಿ, “ಈತನಿಗೆ ಬೇರೆ ಕೆಲಸವಿಲ್ಲವೇ? ಸೊಳ್ಳೆಗಳನ್ನು ಸಾಯಿಸಿ ಹಾಳೆಗೆ ಅಂಟಿಸಿ ಮರಣ ದಿನಾಂಕ ಬರೆಯೋದು ಒಂದು ವಿಭಿನ್ನ ಅಂತ್ಯಸಂಸ್ಕಾರದಂತೆ ಇದೆ” ಎಂದು ಬರೆದಿದ್ದಾರೆ.
  • ಮತ್ತೊಬ್ಬರು, “ಇವನೊಬ್ಬ ಮಾನಸಿಕ ಸಮಸ್ಯೆಗೊಳಗಾದವನಿರಬೇಕು” ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
ವಿಡಿಯೋ :

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್
ನೆಟ್ಟಿಗರ ಚರ್ಚೆಗೆ ಕಾರಣ :

ಸಾಧಾರಣವಾಗಿ ಜನರು ಹವ್ಯಾಸಗಳ ಮೂಲಕ ಮನರಂಜನೆ ಪಡೆಯುತ್ತಾರೆ. ಆದರೆ ಈ ವ್ಯಕ್ತಿಯಂತಹ ವಿಚಿತ್ರ ಹವ್ಯಾಸಗಳು ಸಾಮಾಜಿಕ ಜಾಲತಾಣದಲ್ಲಿ ಸದಾ ಕುತೂಹಲ ಹುಟ್ಟಿಸುತ್ತವೆ. ಕೆಲವರಿಗೆ ಇದು ನಗುವಿಗೆ ಕಾರಣವಾದರೆ, ಕೆಲವರಿಗೆ ಆಕ್ರೋಶಕ್ಕೂ ಕಾರಣವಾಗಿದೆ.

Mosquito : “ಸಾಯಿಸಿದ ನಂತರ ಅಂಟಿಸಿ ನಂಬರ್ ಹಾಕುತ್ತಿರುವ ವ್ಯಕ್ತಿ ; ವಿಚಿತ್ರ ಹವ್ಯಾಸದ ವಿಡಿಯೋ ವೈರಲ್”.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜಗತ್ತಿನಲ್ಲಿ ಜನರ ಸ್ವಭಾವ ಮತ್ತು ಹವ್ಯಾಸಗಳು ವಿಭಿನ್ನವಾಗಿರುತ್ತವೆ. ಕೆಲವರಿಗೆ ಪುಸ್ತಕ ಓದುವುದು, ಸಿನಿಮಾ ನೋಡುವುದು, ಕ್ರಾಫ್ಟ್ ಮಾಡುವುದು ಇಷ್ಟವಾಗಿದೆಯಾದರೆ, ಕೆಲವರು ರೀಲ್ಸ್ ಮಾಡುವುದು ಅಥವಾ ಸಂಗೀತದಲ್ಲಿ ತಲ್ಲೀನರಾಗುವುದು ಇಷ್ಟಪಡುತ್ತಾರೆ.

ಆದರೆ ಇತ್ತೀಚೆಗೆ ಒಬ್ಬ ವ್ಯಕ್ತಿಯ ಹವ್ಯಾಸ ಎಲ್ಲರನ್ನೂ ಆಶ್ಚರ್ಯಕ್ಕೊಳಪಡಿಸಿದೆ. ಅವನ ಹವ್ಯಾಸವೇನೆಂದರೆ, ಸಾಯಿಸಿದ ಸೊಳ್ಳೆ (Mosquito) ಗಳನ್ನು ಸಂಗ್ರಹಿಸುವುದು.!

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!
ಸೊಳ್ಳೆ (Mosquito) ಗಳನ್ನು ಸಾಯಿಸಿ ಸಂಗ್ರಹಿಸುವ ಹವ್ಯಾಸ :

ಫೇಸ್‌ಬುಕ್‌ನ Bright Life ಎಂಬ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬನು ತನ್ನನ್ನು ಕಚ್ಚಿದ ಸೊಳ್ಳೆ (Mosquito) ಗಳನ್ನು ಸಾಯಿಸಿ ಒಂದು ವಿಶೇಷ ರೀತಿಯಲ್ಲಿ ಸಂಗ್ರಹಿಸುತ್ತಿರುವುದು ಕಾಣಬಹುದು.

ಆತ ಸೊಳ್ಳೆ (Mosquito) ಯನ್ನು ಹಿಡಿದು ಡಬ್ಬಿಯೊಳಗೆ ಹಾಕಿ, ಶಾಕ್‌ ಟ್ರೀಟ್ಮೆಂಟ್ ನೀಡುವ ಮೂಲಕ ಸಾಯಿಸುತ್ತಾನೆ. ನಂತರ ಬಿಳಿ ಹಾಳೆಯ ಮೇಲೆ ಅಂಟಿಸಿ, ಅದರ ಸಾಯಿಸಿದ ದಿನಾಂಕ ಹಾಗೂ ಸಮಯವನ್ನು ಬರೆದು ಸಂಗ್ರಹಿಸುತ್ತಾನೆ.

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ವೈರಲ್ ವಿಡಿಯೋಗೆ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಚಿತ್ರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಲವರು ವೀಕ್ಷಿಸಿ ತರಹೇವಾರಿ ಪ್ರತಿಕ್ರಿಯೆ ನೀಡಿದ್ದಾರೆ.

  • ಒಬ್ಬ ಬಳಕೆದಾರ, “ಸೊಳ್ಳೆ (Mosquito) ಕೂಡ ದೇವರ ಸೃಷ್ಟಿಯೇ, ಅದು ತನ್ನ ಏಳು ದಿನಗಳ ಜೀವನದಲ್ಲಿ ಒಮ್ಮೆ ರಕ್ತ ಕುಡಿಯುವುದು ಸಹಜ. ಆದರೂ ನಾನು ದಿನಕ್ಕೆ ಕನಿಷ್ಠ 20 ಸೊಳ್ಳೆ ಹೊಡೆದು ಸಾಯಿಸುತ್ತೇನೆ” ಎಂದು ಕಾಮೆಂಟ್ ಮಾಡಿದ್ದಾರೆ.
  • ಇನ್ನೊಬ್ಬರು ವ್ಯಂಗ್ಯವಾಗಿ, “ಈತನಿಗೆ ಬೇರೆ ಕೆಲಸವಿಲ್ಲವೇ? ಸೊಳ್ಳೆಗಳನ್ನು ಸಾಯಿಸಿ ಹಾಳೆಗೆ ಅಂಟಿಸಿ ಮರಣ ದಿನಾಂಕ ಬರೆಯೋದು ಒಂದು ವಿಭಿನ್ನ ಅಂತ್ಯಸಂಸ್ಕಾರದಂತೆ ಇದೆ” ಎಂದು ಬರೆದಿದ್ದಾರೆ.
  • ಮತ್ತೊಬ್ಬರು, “ಇವನೊಬ್ಬ ಮಾನಸಿಕ ಸಮಸ್ಯೆಗೊಳಗಾದವನಿರಬೇಕು” ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
ವಿಡಿಯೋ :

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್
ನೆಟ್ಟಿಗರ ಚರ್ಚೆಗೆ ಕಾರಣ :

ಸಾಧಾರಣವಾಗಿ ಜನರು ಹವ್ಯಾಸಗಳ ಮೂಲಕ ಮನರಂಜನೆ ಪಡೆಯುತ್ತಾರೆ. ಆದರೆ ಈ ವ್ಯಕ್ತಿಯಂತಹ ವಿಚಿತ್ರ ಹವ್ಯಾಸಗಳು ಸಾಮಾಜಿಕ ಜಾಲತಾಣದಲ್ಲಿ ಸದಾ ಕುತೂಹಲ ಹುಟ್ಟಿಸುತ್ತವೆ. ಕೆಲವರಿಗೆ ಇದು ನಗುವಿಗೆ ಕಾರಣವಾದರೆ, ಕೆಲವರಿಗೆ ಆಕ್ರೋಶಕ್ಕೂ ಕಾರಣವಾಗಿದೆ.


Accident : ಕಾರು ಪಲ್ಟಿಯಾಗಿ ಬಸ್‌ಗೆ ಡಿಕ್ಕಿ ; ಸ್ಥಳದಲ್ಲೇ 3 ಜನರ ದುರ್ಮರಣ.!

Accident

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಪ್ಪಳ ದಿಕ್ಕಿನಿಂದ ಗದಗ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆ ವಿಭಜಕ (ಡಿವೈಡರ್) ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೋವಾ ನೋಂದಣಿ ಹೊಂದಿದ ಬಸ್‌ಗೆ ಡಿಕ್ಕಿ ಹೊಡೆದಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!

ಅಪಘಾತ (Accident) ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ (Accident) ದಲ್ಲಿ ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯಾದ ಅರ್ಜುನ್ ನೆಲ್ಲೂರು (34), ಆತನ ಸಂಬಂಧಿ ರವಿ ನೆಲ್ಲೂರು (35) ಹಾಗೂ ಈರಣ್ಣ ಉಪ್ಪಾರ (38) ಸೇರಿದ್ದಾರೆ.

3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್‌ ನೀಡಲು ಆಹಾರ ಇಲಾಖೆ ಕ್ರಮ.!

ಅಪಘಾತ (Accident) ದ ವಿಷಯ ತಿಳಿದ ತಕ್ಷಣ ಗದಗ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Accident

ಪ್ರಾಥಮಿಕ ತನಿಖೆ ಪ್ರಕಾರ, ಗೋವಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಗೆ ಹೊರಡಿದ್ದ ಬಸ್ ಗೆ ಕೊಪ್ಪಳ ಕಡೆಯಿಂದ ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರು ಢಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ.

ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!

ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತ (Accident) ದ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

Calf : “ಬೋನಿನಲ್ಲಿದ್ದ ಆಕಳು ಕರುವನ್ನು ತಿನ್ನದೆ ಬಿಟ್ಟ ಚಿರತೆ ; ಅಪರೂಪದ ಘಟನೆ ವೈರಲ್”.!

0

ಜನಸ್ಪಂದನ ನ್ಯೂಸ್‌, ಮೈಸೂರು : ಚಿರತೆ ಹಿಡಿಯಲು ಬೋನಿನಲ್ಲಿ ಹಸುವಿನ ಕರು (Calf) ಇಟ್ಟ ಘಟನೆಯೊಂದು ನಡೆದಿದ್ದು, ಇಲ್ಲಿ ಚಿರತೆ ಬೋನಿಗೆ ಬಿದ್ದರು ಕರುವನ್ನು ತಿನ್ನದೇ ಬಿಟ್ಟ ಅಪರೂಪದ ಘಟನೆಯ ವಿಡಿಯೋ ವೈರಲ್‌ ಆಗಿದೆ.

ಪರಂಪರೆಯಿಂದಲೂ ಎಲ್ಲರೂ ಕೇಳಿರುವ “ಪುಣ್ಯಕೋಟಿ ಕಥೆ” ಯಲ್ಲಿ ಹಸುವಿನ ಪ್ರಾಮಾಣಿಕತೆಗೆ ಮೆಚ್ಚಿದ ಹುಲಿ ಹಸುವನ್ನು ಬಿಟ್ಟುಕೊಡುತ್ತದೆ. ಇದೇ ರೀತಿಯ ಘಟನೆಯೊಂದು ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು :

ಹೆಚ್‌ಡಿ ಕೋಟೆ ತಾಲೂಕಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಹಿಡಿಯಲು ಬೋನ್ ಇಟ್ಟರು. ಆದರೆ ಬೋನಿನೊಳಗೆ ಆಮಿಷವಾಗಿ ಪುಟ್ಟ ಕರು (Calf) ವನ್ನು ಕಟ್ಟಿದರು.

ಕರುವಿಗೆ ಏನೂ ಮಾಡದ ಚಿರತೆ :

ಬೋನಿಗೆ ಬಿದ್ದ ಚಿರತೆ ಕರು (Calf) ವನ್ನು ತಿನ್ನದೇ, ಅದಕ್ಕೆ ಯಾವುದೇ ಹಾನಿ ಮಾಡದೇ ಪಕ್ಕದಲ್ಲೇ ಸುಮ್ಮನೆ ಕುಳಿತು ಜನರತ್ತ ಆಕ್ರೋಶದಿಂದ ಗುರುಗುಡುತ್ತಿರುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ. ಈ ವಿಡಿಯೋವನ್ನು gandhadagudi_namana ಇನ್ಸ್ಟಾಗ್ರಾಂ ಪೇಜ್ ಹಂಚಿಕೊಂಡಿದ್ದು, ಸಾವಿರಾರು ಮಂದಿ ವೀಕ್ಷಿಸಿ ಪ್ರತಿಕ್ರಿಯೆ ನೀಡಿದ್ದಾರೆ.

BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್

ವಿಡಿಯೋದಲ್ಲಿ ಬಿಳಿ-ಕಂದು ಮಿಶ್ರಿತ ಬಣ್ಣದ ಕರು (Calf) ಭಯದಿಂದ ನಡುಗುತ್ತಿರುವುದು ಗೋಚರಿಸಿದರೆ, ಪಕ್ಕದಲ್ಲಿದ್ದ ಚಿರತೆ ಜನರತ್ತ ಕಣ್ಣಿಟ್ಟು ಆಕ್ರೋಶದಿಂದ ನೋಡುವುದನ್ನು ಕಾಣಬಹುದು.

ಗ್ರಾಮಸ್ಥರ ಮತ್ತು ನೆಟಿಜನ್‌ಗಳ ಆಕ್ರೋಶ :

ವಿಡಿಯೋ ನೋಡಿದ ಅನೇಕರು ಅರಣ್ಯ ಇಲಾಖೆಯ ಕ್ರಮವನ್ನು ಪ್ರಶ್ನಿಸಿದ್ದಾರೆ. “ಚಿರತೆಯನ್ನು ಹಿಡಿಯಲು ಕರು (Calf) ಕಟ್ಟುವುದು ಸರಿಯಲ್ಲ, ಬದಲಾಗಿ ಬೋನಿನಲ್ಲಿ ಆ ಕ್ರಮ ಕೈಗೊಂಡವರನ್ನೇ ಕಟ್ಟಬೇಕಿತ್ತು” ಎಂದು ಕೆಲವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೊಬ್ಬರು, “ಪುಣ್ಯಕೋಟಿ ಕಥೆ ಕೇಳಿದ್ದೆವು, ಆದರೆ ನಿಜ ಜೀವನದಲ್ಲಿ ಇಂತಹ ದೃಶ್ಯ ನೋಡಿದ್ದೇವೆ” ಎಂದು ಬರೆದಿದ್ದಾರೆ. ಇನ್ನೊಬ್ಬರು “ಇಂತಹ ಮುಗ್ಧ ಪ್ರಾಣಿಯನ್ನು ಬಲಿಯಾಗಿ ಬಳಸುವುದು ತಪ್ಪು, ಇದಕ್ಕೆ ಕಾರಣರಾದವರಿಗೇ ಇದರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ಇತ್ತೀಚಿನ ಘಟನೆ ನೆನಪಿಗೆ :

ಇದಕ್ಕೂ ಮೊದಲು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ಹುಲಿಯನ್ನು ಸೆರೆಹಿಡಿಯಲು ವಿಫಲವಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಗ್ರಾಮಸ್ಥರು ಬೋನಿನಲ್ಲಿ ಹಾಕಿ ಬಂಧಿಸಿದ್ದರು. ಆ ಘಟನೆಯ ನಂತರ ಗ್ರಾಮಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ವಿಡಿಯೋ ವೈರಲ್ ; ಅರಣ್ಯ ಇಲಾಖೆಗೆ ಟೀಕೆ :

ಈಗ ಹೆಚ್‌ಡಿ ಕೋಟೆಯ ಘಟನೆಯೂ ಅದೇ ರೀತಿಯಲ್ಲಿ ಜನರ ಗಮನ ಸೆಳೆದಿದೆ. ಪ್ರಾಣಿಗಳನ್ನು ಹಿಡಿಯುವಲ್ಲಿ ಸರಿಯಾದ ಕ್ರಮ ಕೈಗೊಳ್ಳದೇ, ನಿರಪರಾಧ ಕರು (Calf) ಗಳನ್ನು ಬೋನಿಗೆ ಕಟ್ಟಿರುವುದರಿಂದ ಅರಣ್ಯ ಇಲಾಖೆಯ ಮೇಲೆ ಟೀಕೆ ಹೆಚ್ಚಾಗಿದೆ.

ಚಿರತೆ ಹಿಡಿಯಲು ಬೋನಿನಲ್ಲಿ ಕರು (Calf) ಇಟ್ಟ ವಿಡಿಯೋ :


ಈ ಲಕ್ಷಣಗಳಿದ್ದರೆ ಅದು Liver Cancer ಆಗಿರಬಹುದು ; ತಕ್ಷಣ ವೈದ್ಯರನ್ನು ಸಂಪರ್ಕಿಸಿ.!

Calf : "ಬೋನಿನಲ್ಲಿದ್ದ ಆಕಳು ಕರುವನ್ನು ತಿನ್ನದೆ ಬಿಟ್ಟ ಚಿರತೆ ; ಅಪರೂಪದ ಘಟನೆ ವೈರಲ್".!

ಜನಸ್ಪಂದನ ನ್ಯೂಸ್‌, ಆರೋಗ್ಯ : ಯಕೃತ್ತಿನ ಕ್ಯಾನ್ಸರ್ (Liver Cancer) ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಕಾಯಿಲೆಯನ್ನು ಆರಂಭದಲ್ಲೇ ಪತ್ತೆ ಮಾಡುವುದು ಅತೀ ಅಗತ್ಯ, ಈ ಕಾಯಿಲೆಯನ್ನು ಸಾಮಾನ್ಯವಾಗಿ ಅಂತಿಮ ಹಂತದಲ್ಲೇ ಪತ್ತೆಹಚ್ಚಲಾಗುವುದರಿಂದ, ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕಡಿಮೆ.

ಇನ್ನು ಕ್ಯಾನ್ಸರ್‌ನಲ್ಲಿಯೂ ಕೂಡ ಹಲವಾರು ವಿಧಗಳಿದ್ದು, ಅದರಲ್ಲಿ ಯಕೃತ್ ಅಥವಾ ಲಿವರ್ ಕ್ಯಾನ್ಸರ್ (Liver Cancer) ಕೂಡ ಒಂದು. ತಜ್ಞರ ಪ್ರಕಾರ, ಹೊಟ್ಟೆಯ ಮೇಲಿನ ಬಲಭಾಗದಲ್ಲಿ ನಿರಂತರ ನೋವು ಕಾಣಿಸಿಕೊಂಡರೆ, ಅದನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಅಗತ್ಯ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಲಿವರ್ ಕ್ಯಾನ್ಸರ್‌ (Liver Cancer) ನ ಲಕ್ಷಣಗಳು ಯಾವುವು?

ಪ್ರಾರಂಭಿಕ ಹಂತದಲ್ಲಿ ಲಕ್ಷಣಗಳು ಹೆಚ್ಚು ಸ್ಪಷ್ಟವಾಗದಿದ್ದರೂ, ಕೆಲವೇ ಸಮಯದಲ್ಲಿ ಕೆಳಗಿನಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ:

  • ಹೊಟ್ಟೆಯ ಬಲಭಾಗದಲ್ಲಿ ತೀವ್ರ ಅಥವಾ ಮಧ್ಯಂತರ ನೋವು.
  • ಬೆನ್ನು ಹಾಗೂ ಬಲಭುಜಕ್ಕೆ ಹರಡುವ ನೋವು.
  • ದೇಹದಲ್ಲಿ ನಿರಂತರ ಆಯಾಸ, ಶಕ್ತಿ ಕುಂದುವುದು.
  • ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುವುದು.
  • ಹಸಿವು ಕಡಿಮೆಯಾಗುವುದು ಅಥವಾ ಆಹಾರ ತಿನ್ನಲು ಇಷ್ಟವಿಲ್ಲದಿರುವುದು.
  • ಕಾಮಾಲೆ – ಚರ್ಮ ಹಾಗೂ ಕಣ್ಣು ಹಳದಿ ಬಣ್ಣ ತಾಳುವುದು.
  • ಹೊಟ್ಟೆ ಉಬ್ಬುವುದು ಅಥವಾ ಭಾರವಾದಂತೆ ಅನುಭವವಾಗುವುದು.
  • ಆಗಾಗ್ಗೆ ವಾಕರಿಕೆ ಅಥವಾ ವಾಂತಿ.

ತಜ್ಞರ ಪ್ರಕಾರ, ಈ ಲಕ್ಷಣಗಳಲ್ಲಿ ಒಂದಾದರೂ ಮುಂದುವರಿದರೆ ತಕ್ಷಣ ವೈದ್ಯಕೀಯ ತಪಾಸಣೆ ಮಾಡಿಸುವುದು ಅತ್ಯಂತ ಮುಖ್ಯ.

ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!
ಲಿವರ್ ಕ್ಯಾನ್ಸರ್ (Liver Cancer) ಅಪಾಯ ಹೆಚ್ಚಾಗಲು ಕಾರಣಗಳೇನು?
  1. ದೀರ್ಘಕಾಲೀನ ಮದ್ಯಪಾನ – ನಿಯಮಿತವಾಗಿ ಮದ್ಯ ಸೇವಿಸುವವರು ಯಕೃತ್ತಿನ ಹಾನಿಗೆ ಹೆಚ್ಚು ಒಳಗಾಗುತ್ತಾರೆ.
  2. ಹೆಪಟೈಟಿಸ್ ಬಿ ಮತ್ತು ಸಿ ವೈರಸ್ ಸೋಂಕು – ದೀರ್ಘಕಾಲದ ಸೋಂಕಿನಿಂದ ಯಕೃತ್ತಿನ ಸಿರೋಸಿಸ್ ಹಾಗೂ ಕ್ಯಾನ್ಸರ್ ಅಪಾಯ ಹೆಚ್ಚುತ್ತದೆ.
  3. ಕೊಬ್ಬಿನ ಯಕೃತ್ತಿನ ಸಮಸ್ಯೆ (Fatty Liver) – ಅತಿಯಾದ ಕೊಬ್ಬಿನ ಸಂಗ್ರಹಣೆಯಿಂದ ಯಕೃತ್ತಿನ ಕಾರ್ಯ ಕುಗ್ಗುತ್ತದೆ.
  4. ಬೊಜ್ಜು ಮತ್ತು ಅಸಮತೋಲಿತ ಆಹಾರ ಪದ್ಧತಿ – ದೇಹದ ತೂಕ ನಿಯಂತ್ರಣ ತಪ್ಪಿದಾಗ ಅಪಾಯ ಹೆಚ್ಚಾಗುತ್ತದೆ.
  5. ಧೂಮಪಾನ ಮತ್ತು ಅನಾರೋಗ್ಯಕರ ಜೀವನಶೈಲಿ – ಯಕೃತ್ತಿನ ಕಾರ್ಯಕ್ಷಮತೆ ಹಾಳಾಗಲು ಪ್ರಮುಖ ಕಾರಣ.
ಯಾರಿಗೆ ಹೆಚ್ಚು ಅಪಾಯ?
  • ನಿಯಮಿತವಾಗಿ ಮದ್ಯಪಾನ ಮಾಡುವವರು.
  • ಹೆಪಟೈಟಿಸ್ ಬಿ ಅಥವಾ ಸಿ ಸೋಂಕು ಹೊಂದಿರುವವರು.
  • ಮಧುಮೇಹ ರೋಗಿಗಳು.
  • ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ (NAFLD) ಇರುವವರು.
  • ಕುಟುಂಬದಲ್ಲಿ ಯಕೃತ್ತಿನ ಕಾಯಿಲೆ ಅಥವಾ ಕ್ಯಾನ್ಸರ್ (Liver Cancer) ಇತಿಹಾಸ ಇರುವವರು.
Lions : “ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನು ಎಳೆದೊಯ್ದು ಬಲಿ ಪಡೆದ ಸಿಂಹಗಳ ಗುಂಪು.!”
ಲಿವರ್ ಕ್ಯಾನ್ಸರ್ (Liver Cancer) ತಡೆಗಟ್ಟಲು ಏನು ಮಾಡಬೇಕು?

ಜ್ಞರು ನೀಡಿರುವ ಕೆಲವು ಸಲಹೆಗಳು :

  •  ಮದ್ಯಪಾನ ಮತ್ತು ಧೂಮಪಾನವನ್ನು ಸಂಪೂರ್ಣವಾಗಿ ನಿಲ್ಲಿಸಿ.
  • ಸಮತೋಲಿತ, ಪೌಷ್ಠಿಕ ಆಹಾರ ಸೇವಿಸಿ – ಹಣ್ಣು, ತರಕಾರಿ, ಹಸಿರು ಸೊಪ್ಪು ಸೇರಿಸಿಕೊಳ್ಳಿ.
  • ನಿಯಮಿತ ವ್ಯಾಯಾಮ ಮಾಡಿ ಮತ್ತು ತೂಕ ನಿಯಂತ್ರಣದಲ್ಲಿಡಿ.
  • ಯಕೃತ್ತಿನ ತಪಾಸಣೆಗಳನ್ನು ನಿರಂತರವಾಗಿ ಮಾಡಿಸಿಕೊಳ್ಳಿ.
  • ಹೆಪಟೈಟಿಸ್ ಬಿ ವಿರುದ್ಧ ಲಸಿಕೆ ಹಾಕಿಸಿಕೊಳ್ಳಿ.
  • ಶುದ್ಧ ಆಹಾರ ಮತ್ತು ಶುದ್ಧ ನೀರು ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಿ.
ತಜ್ಞರ ಎಚ್ಚರಿಕೆ :

ವೈದ್ಯರ ಪ್ರಕಾರ, ಲಿವರ್ ಕ್ಯಾನ್ಸರ್ (Liver Cancer) ಒಂದು “ಸೈಲೆಂಟ್ ಕಿಲ್ಲರ್” ಆಗಿದ್ದು, ಪ್ರಾರಂಭಿಕ ಹಂತದಲ್ಲಿ ಪತ್ತೆ ಮಾಡದಿದ್ದರೆ ಚಿಕಿತ್ಸೆಯ ಪರಿಣಾಮಕಾರಿ ಸಾಧ್ಯತೆ ಕಡಿಮೆ. ಆದ್ದರಿಂದ, ಹೊಟ್ಟೆಯ ಬಲಭಾಗದಲ್ಲಿ ನಿರಂತರ ನೋವು, ತೂಕ ಕಡಿಮೆಯಾಗುವುದು, ಕಾಮಾಲೆ ಮುಂತಾದ ಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸುವುದು ಅಗತ್ಯ.

“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಇಂದಿನ ಯುವ ಪೀಳಿಗೆ ಆರೋಗ್ಯ ಸಮಸ್ಯೆಗಳ ಒತ್ತಡಕ್ಕೆ ಒಳಗಾಗುತ್ತಿದೆ. ಹಿಂದೆ ವಯಸ್ಸಾದವರಿಗೆ ಮಾತ್ರ ಕಂಡುಬರುವ ಹೃದಯಾಘಾತ (Heart Attack), ಮಧುಮೇಹ (Suger) ಹಾಗೂ ಅಧಿಕ ರಕ್ತದೊತ್ತಡ (BP) ದಂತಹ ಕಾಯಿಲೆಗಳು ಈಗ 30-35 ವರ್ಷದವರಲ್ಲಿಯೇ ಹೆಚ್ಚುತ್ತಿರುವುದು ವೈದ್ಯಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ವೈದ್ಯರ ಅಭಿಪ್ರಾಯದಲ್ಲಿ, ಅನಾರೋಗ್ಯಕರ ಆಹಾರ ಪದ್ಧತಿ, ಒತ್ತಡ ಹಾಗೂ ದೈಹಿಕ ಚಟುವಟಿಕೆಯ ಕೊರತೆ ಯುವಕರಲ್ಲಿ ಹೃದಯ (Heart) ಕಾಯಿಲೆಗಳ ವೇಗವಾಗಿ ಬೆಳವಣಿಗೆಗೆ ಕಾರಣವಾಗುತ್ತಿದೆ. ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ವರದಿಯ ಪ್ರಕಾರ, ಅಪಧಮನಿ ಅಡಚಣೆಯಿಂದ ಉಂಟಾಗುವ ಪ್ರಕರಣಗಳು ಯುವ ಜನಾಂಗದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ.

3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್‌ ನೀಡಲು ಆಹಾರ ಇಲಾಖೆ ಕ್ರಮ.!
ಅಪಧಮನಿಗಳಲ್ಲಿ ಅಡಚಣೆ ಏಕೆ ಉಂಟಾಗುತ್ತದೆ?

ಅಪಧಮನಿಗಳು ಹೃದಯದಿಂದ ದೇಹದ ಇತರ ಭಾಗಗಳಿಗೆ ರಕ್ತವನ್ನು ಸಾಗಿಸುತ್ತವೆ. ಆದರೆ ಕೊಬ್ಬು, ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಇತರ ಅಂಶಗಳು ಸೇರುವುದರಿಂದ ಪ್ಲೇಕ್ ರೂಪುಗೊಂಡು ರಕ್ತ ಹರಿವು ತಡೆಗಟ್ಟುತ್ತದೆ. ಇದರಿಂದ ಹೃದಯ (Heart) ದ ಮೇಲೆ ಒತ್ತಡ ಹೆಚ್ಚುತ್ತದೆ ಮತ್ತು ಹೃದಯಾಘಾತದ ಅಪಾಯ ಏರುತ್ತದೆ.

ಇದಕ್ಕೆ ಪ್ರಮುಖ ಕಾರಣಗಳಾಗಿ ಜಂಕ್ ಫುಡ್, ಸಂಸ್ಕರಿಸಿದ ಆಹಾರ, ಧೂಮಪಾನ, ಮದ್ಯಪಾನ, ಹೆಚ್ಚಿದ ಒತ್ತಡ, ದೀರ್ಘಕಾಲ ಕುಳಿತಿರುವ ಅಭ್ಯಾಸ ಹಾಗೂ ದೈಹಿಕ ಚಟುವಟಿಕೆಯ ಕೊರತೆ ಗುರುತಿಸಲಾಗಿದೆ. ಇದೇ ಕಾರಣದಿಂದ ಯುವಕರಲ್ಲಿ ಬೊಜ್ಜು, ಟೈಪ್-2 ಮಧುಮೇಹ ಹಾಗೂ ರಕ್ತದೊತ್ತಡದ ಸಮಸ್ಯೆಗಳು ಹೆಚ್ಚುತ್ತಿವೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಹೃದಯ ಕಾಯಿಲೆಯ ಆರಂಭಿಕ ಲಕ್ಷಣಗಳು :

ವೈದ್ಯರ ಪ್ರಕಾರ, ದೇಹವು ಹೃದಯ (Heart) ಸಮಸ್ಯೆಗಳ ಮೊದಲು ಕೆಲವು ಎಚ್ಚರಿಕೆ ಸೂಚನೆಗಳನ್ನು ನೀಡುತ್ತದೆ. ಅವುಗಳನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಬಹುದು.

  • ಎದೆನೋವು ಅಥವಾ ಭಾರದ ಭಾವನೆ.
  • ಸಣ್ಣ ಕೆಲಸಕ್ಕೂ ಉಸಿರಾಟದ ತೊಂದರೆ.
  • ವೇಗದ ಅಥವಾ ಅಸ್ಥಿರ ಹೃದಯ ಬಡಿತ.
  • ಆಗಾಗ್ಗೆ ತಲೆ ತಿರುಗುವುದು ಅಥವಾ ಮೂರ್ಛೆ ಹೋಗುವುದು.
  • ಹೊಟ್ಟೆ ಅಥವಾ ಎದೆಯಲ್ಲಿ ಒತ್ತಡದ ಭಾವನೆ.
“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!
ಅಪಧಮನಿ ಅಡಚಣೆ ಪತ್ತೆ ಮಾಡುವ ವಿಧಾನಗಳು :

ಇಂದಿನ ವೈದ್ಯಕೀಯ ತಂತ್ರಜ್ಞಾನದ ಮೂಲಕ ಅಪಧಮನಿಯ ಅಡಚಣೆಯನ್ನು ಬೇಗನೆ ಪತ್ತೆ ಮಾಡಬಹುದು. ಇದಕ್ಕಾಗಿ ಇಸಿಜಿ, ಎಕೋಕಾರ್ಡಿಯೋಗ್ರಫಿ, ಟ್ರೆಡ್‌ಮಿಲ್ ಸ್ಟ್ರೆಸ್ ಟೆಸ್ಟ್, ಸಿಟಿ ಕರೋನರಿ ಆಂಜಿಯೋಗ್ರಫಿ ಹಾಗೂ ಲಿಪಿಡ್ ಪ್ರೊಫೈಲ್ ಪರೀಕ್ಷೆಗಳನ್ನು ಮಾಡಲಾಗುತ್ತದೆ.

ಹೃದಯಾಘಾತ (Heart Attack) ತಪ್ಪಿಸಲು ಏನು ಮಾಡಬೇಕು?

ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದೇ ಹೃದಯ (Heart) ಕಾಯಿಲೆಯಿಂದ ದೂರವಿರಲು ಮುಖ್ಯ.

  • ಪ್ರತಿದಿನ ನಿಯಮಿತ ವ್ಯಾಯಾಮ ಮಾಡಿ.
  • ತಾಜಾ ಹಣ್ಣು, ತರಕಾರಿ, ಧಾನ್ಯ ಹಾಗೂ ಪ್ರೋಟೀನ್‌ಯುಕ್ತ ಆಹಾರ ಸೇವಿಸಿ.
  • ಜಂಕ್ ಫುಡ್, ಸಕ್ಕರೆ ಮತ್ತು ಸಂಸ್ಕರಿಸಿದ ಆಹಾರವನ್ನು ತಪ್ಪಿಸಿ.
  • ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ.
  • ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಿ.
  • ಕಾಲಕಾಲಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸಿ.
BSNL ರೂ. 199 ಪ್ರಿಪೇಯ್ಡ್ ಪ್ಲಾನ್ : ಕಡಿಮೆ ದರದಲ್ಲಿ ಹೆಚ್ಚು ಪ್ರಯೋಜನ ನೀಡುವ ಆಕರ್ಷಕ ಪ್ಯಾಕ್

ವೈದ್ಯರ ಸಲಹೆಯಂತೆ, ಸಮಯಕ್ಕೆ ಸರಿಯಾಗಿ ಎಚ್ಚರಿಕೆ ಲಕ್ಷಣಗಳನ್ನು ಗಮನಿಸಿ ಜೀವನಶೈಲಿಯಲ್ಲಿ ಬದಲಾವಣೆ ಮಾಡಿದರೆ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ತಪ್ಪಿಸಿಕೊಳ್ಳಬಹುದು.


ECIL : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ 160 ಹುದ್ದೆಗಳ ನೇಮಕಾತಿ.!

ECIL

ಜನಸ್ಪಂದನ ನ್ಯೂಸ್‌, ನೌಕರಿ : ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (ECIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಹುದ್ದೆಗಳ ವಿವರ :
  • ಇಲಾಖೆ ಹೆಸರು : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL).
  • ಒಟ್ಟು ಹುದ್ದೆಗಳು : 160.
  • ಹುದ್ದೆಗಳ ಹೆಸರು : ತಾಂತ್ರಿಕ ಅಧಿಕಾರಿ.
  • ಉದ್ಯೋಗ ಸ್ಥಳ : ಭಾರತದೆಲ್ಲೆಡೆ.
  • ಅರ್ಜಿಯ ವಿಧಾನ : ಆನ್‌ಲೈನ್ ಮೋಡ್.
ವೇತನದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ರಿಂದ ₹31,000/- ವರೆಗೆ ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 30 ವರ್ಷ ಮೀರಿರಬಾರದು.
ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ / ಬಿ.ಟೆಕ್ ಪದವಿ ಪಡೆದಿರಬೇಕು.
ECIL ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಅರ್ಹತೆ ಪಟ್ಟಿ.
  • ಅನುಭವದ ಪರಿಶೀಲನೆ.
  • ದಾಖಲೆಗಳ ಪರಿಶೀಲನೆ.
  • ವೈಯಕ್ತಿಕ ಸಂದರ್ಶನ.
ತಲಾಖ್ ಆರೋಪ : ಕೋರ್ಟ್ ಆವರಣದಲ್ಲಿಯೇ ಪತಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ Wife.!
ಅರ್ಜಿ ಸಲ್ಲಿಸುವ ವಿಧಾನ :
  1. ECIL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಸಂಪೂರ್ಣವಾಗಿ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್‌ಗೆ ಕ್ಲಿಕ್ ಮಾಡಿ.
  4. ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಪಾಸ್‌ಪೋರ್ಟ್ ಸೈಸ್ ಫೋಟೋ ಮತ್ತು ಸಹಿ ಅಪ್‌ಲೋಡ್ ಮಾಡಿ.
  7. ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 16 ಸೆಪ್ಟೆಂಬರ್ 2025.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22 ಸೆಪ್ಟೆಂಬರ್ 2025.
3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್‌ ನೀಡಲು ಆಹಾರ ಇಲಾಖೆ ಕ್ರಮ.!
ECIL ನ ಪ್ರಮುಖ ಲಿಂಕ್‌ಗಳು :

Accident : ಕಾರು ಪಲ್ಟಿಯಾಗಿ ಬಸ್‌ಗೆ ಡಿಕ್ಕಿ ; ಸ್ಥಳದಲ್ಲೇ 3 ಜನರ ದುರ್ಮರಣ.!

0

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಪ್ಪಳ ದಿಕ್ಕಿನಿಂದ ಗದಗ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆ ವಿಭಜಕ (ಡಿವೈಡರ್) ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೋವಾ ನೋಂದಣಿ ಹೊಂದಿದ ಬಸ್‌ಗೆ ಡಿಕ್ಕಿ ಹೊಡೆದಿದೆ.

Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!

ಅಪಘಾತ (Accident) ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ (Accident) ದಲ್ಲಿ ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯಾದ ಅರ್ಜುನ್ ನೆಲ್ಲೂರು (34), ಆತನ ಸಂಬಂಧಿ ರವಿ ನೆಲ್ಲೂರು (35) ಹಾಗೂ ಈರಣ್ಣ ಉಪ್ಪಾರ (38) ಸೇರಿದ್ದಾರೆ.

3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್‌ ನೀಡಲು ಆಹಾರ ಇಲಾಖೆ ಕ್ರಮ.!

ಅಪಘಾತ (Accident) ದ ವಿಷಯ ತಿಳಿದ ತಕ್ಷಣ ಗದಗ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Accident

ಪ್ರಾಥಮಿಕ ತನಿಖೆ ಪ್ರಕಾರ, ಗೋವಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಗೆ ಹೊರಡಿದ್ದ ಬಸ್ ಗೆ ಕೊಪ್ಪಳ ಕಡೆಯಿಂದ ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರು ಢಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ.

ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!

ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತ (Accident) ದ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.


“Wife on Rent” ; ಇಲ್ಲಿ ಸುಂದರ ಹೆಂಡತಿಯರು ಬಾಡಿಗೆಗೆ ಸಿಗುತ್ತಾರೆ.!

Wife on Rent

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆಗ್ನೇಯ ಏಷ್ಯಾದ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಥೈಲ್ಯಾಂಡ್ ಈಗ ಒಂದು ವಿಚಿತ್ರ ಸಾಮಾಜಿಕ ಪ್ರವೃತ್ತಿಯಿಂದ ಜಾಗತಿಕ ಚರ್ಚೆಗೆ ಕಾರಣವಾಗಿದೆ. ಇಲ್ಲಿ “ವೈಫ್ ಆನ್ ರೆಂಟ್” (Wife on Rent) ಅಥವಾ “ವೈಫ್ ಆನ್ ಹೈರ್” ಎಂಬ ಸೇವೆಯ ಬಗ್ಗೆ ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಪಟ್ಟಾಯಾದಲ್ಲಿ ಪ್ರಾರಂಭವಾಗಿರುವ ಈ ಸೇವೆಯಲ್ಲಿ, ನಿರ್ದಿಷ್ಟ ಹಣ ಪಾವತಿಸಿದರೆ ಮಹಿಳೆಯರು ತಾತ್ಕಾಲಿಕವಾಗಿ ಪತ್ನಿಯ ಪಾತ್ರವಹಿಸುತ್ತಾರೆ. ಅವರು ಅಡುಗೆ, ಶಾಪಿಂಗ್ ಮತ್ತು ದಿನನಿತ್ಯದ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಇದು ಕಾನೂನುಬದ್ಧ ವಿವಾಹವಲ್ಲ, ಕೇವಲ ಒಪ್ಪಂದದ ಆಧಾರದ ಮೇಲೆ ತಾತ್ಕಾಲಿಕ ಸಂಬಂಧ ಮಾತ್ರ.

ವರ್ಷಕ್ಕೆ ಕೇವಲ ರೂ.520 ಕಟ್ಟಿದರೆ 10 ಲಕ್ಷ Insurance cover ; ಪೋಸ್ಟ್ ಆಫೀಸ್‌ನ ವಿಶೇಷ ಯೋಜನೆ.!

ಸಾಮಾಜಿಕ ಚರ್ಚೆಗೆ ಕಾರಣವಾದ ಈ ವಿಷಯವನ್ನು “Thai Taboo – The Rise of Wife Rental in Modern Society” ಎಂಬ ಪುಸ್ತಕದಲ್ಲೂ ವಿವರಿಸಲಾಗಿದೆ.

ಲೇಖಕ ಲಾವರ್ಟ್ ಎ. ಎಮ್ಯಾನುಯೆಲ್ ಪ್ರಕಾರ, ಬಡತನದಿಂದ ಬಳಲುತ್ತಿರುವ ಕೆಲವು ಮಹಿಳೆಯರು ತಮ್ಮ ಕುಟುಂಬವನ್ನು ಪೋಷಿಸಲು ಸ್ವಇಚ್ಛೆಯಿಂದ ಈ ಕೆಲಸದಲ್ಲಿ ತೊಡಗುತ್ತಿದ್ದಾರೆ. ಹೆಚ್ಚಿನವರು ಬಾರ್‌ಗಳು ಮತ್ತು ನೈಟ್‌ಕ್ಲಬ್‌ಗಳಲ್ಲಿ ಕೆಲಸ ಮಾಡುವ ವೇಳೆ ವಿದೇಶಿ ಪ್ರವಾಸಿಗರನ್ನು ಪರಿಚಯಿಸಿಕೊಂಡು ಒಪ್ಪಂದಕ್ಕೆ ಬರುತ್ತಾರೆ.

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”
ಬಾಡಿಗೆ ಪತ್ನಿಯರ (Wife on Rent) ಶುಲ್ಕ :
  • ಮಹಿಳೆಯ ವಯಸ್ಸು,
  • ಸೌಂದರ್ಯ ಮತ್ತು
  • ಒಪ್ಪಂದದ ಅವಧಿಯನ್ನು ಅವಲಂಬಿಸಿರುತ್ತದೆ.

ಕೆಲವು ದಿನಗಳಿಂದ ಹಿಡಿದು ತಿಂಗಳುಗಳವರೆಗೆ ಈ ಸಂಬಂಧ ಮುಂದುವರಿಯಬಹುದು.

ಬಾಡಿಗೆ ಪತ್ನಿಯರ (Wife on Rent) ದರ :

ವರದಿಗಳ ಪ್ರಕಾರ, ಬಾಡಿಗೆ ಪತ್ನಿಯರ ದರ 1,600 ಡಾಲರ್ (ಸುಮಾರು ರೂ.1.3 ಲಕ್ಷ) ರಿಂದ 1,16,000 ಡಾಲರ್‌ವರೆಗೆ (ಸುಮಾರು ರೂ.96 ಲಕ್ಷ) ತಲುಪುತ್ತದೆ.

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”

ಈ ಅಭ್ಯಾಸವು ಜಪಾನ್ ಮತ್ತು ಕೊರಿಯಾದಲ್ಲಿನ ಇದೇ ರೀತಿಯ ಸೇವೆಗಳಿಂದ ಪ್ರೇರಿತವಾಗಿದೆ. ಅಲ್ಲಿ ‘ಗರ್ಲ್‌ಫ್ರೆಂಡ್ ಫಾರ್ ಹೈರ್’ ಸೇವೆಗಳು ಈಗಾಗಲೇ ಜನಪ್ರಿಯವಾಗಿವೆ. ಇದೀಗ ಥೈಲ್ಯಾಂಡ್ ಕೂಡ Wife on Rent ನ್ನು ಅಳವಡಿಸಿಕೊಂಡಿದೆ.

Accident : ಕಾರು ಪಲ್ಟಿಯಾಗಿ ಬಸ್‌ಗೆ ಡಿಕ್ಕಿ ; ಸ್ಥಳದಲ್ಲೇ 3 ಜನರ ದುರ್ಮರಣ.!

ಥೈಲ್ಯಾಂಡ್ ಸರ್ಕಾರ Wife on Rent ಈ ಪ್ರವೃತ್ತಿಯನ್ನು ಗಮನಕ್ಕೆ ತೆಗೆದುಕೊಂಡಿದ್ದು, ಮಹಿಳೆಯರ ಹಕ್ಕು ಮತ್ತು ಸುರಕ್ಷತೆಗಾಗಿ ನಿಯಂತ್ರಣ ಕಾನೂನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಸಮಾಜದಲ್ಲಿ ಬದಲಾಗುತ್ತಿರುವ ಮನೋಭಾವ ಮತ್ತು ಪ್ರವಾಸಿಗರ ಆಸಕ್ತಿ ಈ ವಿಚಿತ್ರ ಸೇವೆಗೆ ಉತ್ತೇಜನ ನೀಡುತ್ತಿದೆ.