ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 40

Chest-pain : ಗ್ಯಾಸ್ ನೋವೋ ಅಥವಾ ಹೃದಯಾಘಾತವೋ? ತಿಳಿದುಕೊಳ್ಳಬೇಕಾದ ಪ್ರಮುಖ ವ್ಯತ್ಯಾಸಗಳಿವು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಎದೆನೋವು (Chest-pain) ಬಂದಾಗ ಎಷ್ಟೋ ಜನರು ತಕ್ಷಣ ಭಯಗೊಳ್ಳುತ್ತಾರೆ. ಅದು ಸಾಮಾನ್ಯ ಗ್ಯಾಸ್ ಸಮಸ್ಯೆಯೋ ಅಥವಾ ಹೃದಯಾಘಾತದ ಮುನ್ಸೂಚನೆಯೋ ಎಂಬ ಗೊಂದಲ ಉಂಟಾಗುತ್ತದೆ.

ಇವುಗಳ ಕೆಲವು ಲಕ್ಷಣಗಳು ಒಂದೇ ರೀತಿಯಂತಿದ್ದರೂ, ಅವುಗಳ ನಡುವೆ ಸ್ಪಷ್ಟ ವ್ಯತ್ಯಾಸಗಳಿವೆ. ಈ ವ್ಯತ್ಯಾಸಗಳನ್ನು ತಿಳಿದುಕೊಳ್ಳುವುದರಿಂದ ತುರ್ತು ಪರಿಸ್ಥಿತಿಯಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಬಹುದು.

Belagavi : “ಬುದ್ಧಿ ಹೇಳಿದ ವ್ಯಕ್ತಿಗೆ ಚಾಕು ಇರಿದ ಯುವಕ ; ಟ್ರಾಕ್ಟರ್ ಗಾಲಿಗೆ ಸಿಲುಕಿ ಬಾಲಕನ ಸಾವು.!
ಗ್ಯಾಸ್ ಎದೆ ನೋವಿನ (Chest-pain) ಲಕ್ಷಣಗಳು :
  • ಸಾಮಾನ್ಯವಾಗಿ ಹೊಟ್ಟೆಯ ಮೇಲ್ಭಾಗ ಅಥವಾ ಎದೆಯಲ್ಲಿ ಆರಂಭವಾಗುತ್ತದೆ.
  • ನೋವು ಒಂದೇ ಸ್ಥಳದಲ್ಲಿ ಇರುವುದು ಕಡಿಮೆ; ಕೆಲವೊಮ್ಮೆ ಹೊಟ್ಟೆ, ಹೃದಯ ಭಾಗ ಅಥವಾ ಬೆನ್ನಿಗೆ ಹರಡುತ್ತದೆ.
  • ಊಟದ ನಂತರ ಅಥವಾ ಅಜೀರ್ಣದಿಂದಾಗಿ ನೋವು ತೀವ್ರವಾಗಬಹುದು.
  • ಗ್ಯಾಸ್ ವಿಸರ್ಜನೆ ಅಥವಾ ಮಲವಿಸರ್ಜನೆಯ ನಂತರ ನೋವು ಕಡಿಮೆಯಾಗುತ್ತದೆ.
  • ತೀವ್ರತೆ ಕೆಲವೊಮ್ಮೆ ಹೆಚ್ಚು, ಕೆಲವೊಮ್ಮೆ ಕಡಿಮೆ ಇರಬಹುದು.
  • ಹೊಟ್ಟೆಗೆ ಒತ್ತಡ ಬಂದಾಗ ಅಥವಾ ಚಲನೆಯಿಂದ ನೋವು ಹೆಚ್ಚಾಗುವ ಸಾಧ್ಯತೆ ಇದೆ.
“Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!”
ಹೃದಯ ಎದೆ ನೋವಿನ (Chest-pain) ಲಕ್ಷಣಗಳು :
  • ಹೃದಯ ಸ್ನಾಯುಗಳಿಗೆ ರಕ್ತದ ಹರಿವು ಕಡಿಮೆಯಾದಾಗ ಉಂಟಾಗುತ್ತದೆ.
  • ಮುಖ್ಯವಾಗಿ ಎದೆಯ ಮಧ್ಯಭಾಗ ಅಥವಾ ಎಡಭಾಗದಲ್ಲಿ ಕಾಣಿಸುತ್ತದೆ.
  • ಎದೆ ನೋವು (Chest-pain) ತೀವ್ರ ಮತ್ತು ನಿರಂತರವಾಗಿರುತ್ತದೆ.
  • ಭುಜ, ಕುತ್ತಿಗೆ, ದವಡೆ ಅಥವಾ ಎಡಗೈಗೆ ಹರಡುವ ಸಾಧ್ಯತೆ ಇದೆ.
  • ದೈಹಿಕ ಪರಿಶ್ರಮ, ಒತ್ತಡ ಅಥವಾ ಆತಂಕದಿಂದ ನೋವು ಹೆಚ್ಚಾಗಬಹುದು.
  • ವಿಶ್ರಾಂತಿ ಅಥವಾ ವೈದ್ಯಕೀಯ ಔಷಧಿಯಿಂದ ಮಾತ್ರ ಕಡಿಮೆಯಾಗುತ್ತದೆ.
  • ಉಸಿರಾಟದ ತೊಂದರೆ, ಶೀತ ಬೆವರುವುದು, ತಲೆತಿರುಗುವುದು, ವಾಕರಿಕೆ ಮುಂತಾದ ಹೆಚ್ಚುವರಿ ಲಕ್ಷಣಗಳೂ ಕಾಣಿಸಬಹುದು.
ವರ್ಷಕ್ಕೆ ಕೇವಲ ರೂ.520 ಕಟ್ಟಿದರೆ 10 ಲಕ್ಷ Insurance cover ; ಪೋಸ್ಟ್ ಆಫೀಸ್‌ನ ವಿಶೇಷ ಯೋಜನೆ.!
ಮುಖ್ಯ ವ್ಯತ್ಯಾಸಗಳು :
  • ನೋವಿನ ಸ್ಥಳ : ಗ್ಯಾಸ್ ನೋವು ಹೊಟ್ಟೆಯ ಮೇಲ್ಭಾಗ ಅಥವಾ ಎದೆಯಲ್ಲಿ, ಹೃದಯ ನೋವು ಎದೆಯ ಮಧ್ಯ/ಎಡಭಾಗದಲ್ಲಿ.
  • ನೋವಿನ ಸ್ವರೂಪ : ಗ್ಯಾಸ್ ನೋವು ಬಂದು ಹೋಗುವ ಸ್ವಭಾವದದ್ದು, ಹೃದಯ ನೋವು ನಿರಂತರ.
  • ನೋವು ಕಡಿಮೆಯಾಗುವ ವಿಧಾನ : ಗ್ಯಾಸ್ ಹಾದುಹೋದ ನಂತರ ನೋವು ಕಡಿಮೆಯಾಗುತ್ತದೆ, ಆದರೆ ಹೃದಯ ನೋವಿಗೆ ವೈದ್ಯಕೀಯ ಚಿಕಿತ್ಸೆ ಅಗತ್ಯ.
  • ಇತರ ಲಕ್ಷಣಗಳು : ಹೃದಯ ನೋವಿಗೆ ಉಸಿರಾಟ ತೊಂದರೆ, ಶೀತ ಬೆವರು ಮುಂತಾದ ತೀವ್ರ ಲಕ್ಷಣಗಳು ಇರುತ್ತವೆ; ಗ್ಯಾಸ್ ನೋವಿಗೆ ಇವು ಇರುವುದಿಲ್ಲ.

👉 ಎದೆನೋವು (Chest-pain) ತೀವ್ರವಾಗಿ ಮುಂದುವರಿದರೆ, ಅದನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಅತ್ಯಂತ ಅಗತ್ಯ.


KSP : ರಾಜ್ಯದಲ್ಲಿ 4656 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.!

KSP

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) 2025ರಲ್ಲಿ ದೊಡ್ಡ ಮಟ್ಟದ ನೇಮಕಾತಿ ಆರಂಭಿಸಲು ಸಿದ್ಧವಾಗಿದೆ. ಈ ಮೂಲಕ ಒಟ್ಟು 4656 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSP ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

Tantrik : ತಂತ್ರ-ಮಂತ್ರದಲ್ಲಿ ಪರಿಣಿತ ಎಂದು ಹೇಳಿಕೊಂಡ ವ್ಯಕ್ತಿಯಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ.!

ಅಧಿಕೃತ ಅಧಿಸೂಚನೆ ಪ್ರಕಾರ, ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ksp recruitment.in ಗೆ ಭೇಟಿ ನೀಡಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
  • ಒಟ್ಟು ಹುದ್ದೆಗಳು : 4656.
  • ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್‌ಟೇಬಲ್.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿಯ ವಿಧಾನ : ಆನ್‌ಲೈನ್.
14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!
ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳ ಆಯ್ಕೆ ಹಂತಗಳು ಹೀಗಿವೆ,

  • ಲಿಖಿತ ಪರೀಕ್ಷೆ.
  • ಸಹಿಷ್ಣುತೆ ಪರೀಕ್ಷೆ (Endurance Test).
  • ದೈಹಿಕ ಗುಣಮಟ್ಟ ಪರೀಕ್ಷೆ (Physical Standard Test).
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನೇಮಕಾತಿ ಅಧಿಸೂಚನೆ ಡೌನ್‌ಲೋಡ್ ಮಾಡಿ.
  2. ಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಆನ್‌ಲೈನ್ ಲಿಂಕ್ ಕ್ಲಿಕ್ ಮಾಡಿ.
  3. ಅರ್ಜಿ ಫಾರ್ಮ್‌ ಅನ್ನು ಸರಿಯಾಗಿ ಭರ್ತಿ ಮಾಡಿ.
  4. ಅಗತ್ಯವಿದ್ದಲ್ಲಿ ಶುಲ್ಕವನ್ನು ಪಾವತಿಸಿ.
  5. ಫೋಟೋ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಿ.
  6. ಮಾಹಿತಿಯನ್ನು ಪರಿಶೀಲಿಸಿದ ನಂತರ ಅರ್ಜಿಯನ್ನು ಸಲ್ಲಿಸಿ.
  7. ಅಂತಿಮವಾಗಿ ಪ್ರಿಂಟ್ ತೆಗೆದುಕೊಳ್ಳಿ.
“Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!”
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಶೀಘ್ರದಲ್ಲೇ.
ಪ್ರಮುಖ ಲಿಂಕ್‌ಗಳು :
  • ಕಿರು ಅಧಿಸೂಚನೆ (Notification) : ಶೀಘ್ರದಲ್ಲಿ ಲಭ್ಯ.
  • ಅರ್ಜಿಗೆ ಲಿಂಕ್ (Apply Online) : ಶೀಘ್ರದಲ್ಲಿ ಸಕ್ರಿಯ.
  • ಅಧಿಕೃತ ವೆಬ್‌ಸೈಟ್ : ksp-recruitment.in

Disclaimer : This article is based on reports and information available on the internet. Janaspandhan News is not affiliated with it and is not responsible for it.

sex-racket ಜಾಲದಿಂದ ತಪ್ಪಿಸಿಕೊಂಡ ಬಾಂಗ್ಲಾದೇಶ ಮೂಲದ ಮಹಿಳೆ ; ಪೊಲೀಸರಿಂದ ರಕ್ಷಣೆ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನಗರದ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರಲ್ಲಿ, ಬಾಂಗ್ಲಾದೇಶ ಮೂಲದ 30 ವರ್ಷದ ಮಹಿಳೆಯನ್ನು ವೇಶ್ಯಾವಾಟಿಕೆ (sex-racket) ಜಾಲದಿಂದ ರಕ್ಷಿಸಲಾಗಿದೆ.

ಆರ್ಥಿಕ ಸಂಕಷ್ಟದಲ್ಲಿದ್ದ ಮಹಿಳೆ, ಉತ್ತಮ ಉದ್ಯೋಗದ ನೆಪದಲ್ಲಿ ಬೆಂಗಳೂರಿಗೆ ಕರೆತರಲ್ಪಟ್ಟಿದ್ದು, ಬಳಿಕ ಆಕೆಯನ್ನು ಅಕ್ರಮ ಚಟುವಟಿಕೆ (sex-racket) ಗೆ ದೂಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

“Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!”
ಹೇಗೆ ನಡೆದಿದೆ ಘಟನೆ?

2025ರ ಸೆಪ್ಟೆಂಬರ್ 7ರಂದು ಸಂಚಾರಿ ಪೊಲೀಸರು ಗಸ್ತು ಹೊಡೆಯುತ್ತಿದ್ದ ವೇಳೆ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಒಬ್ಬರು ಸಹಾಯಕ್ಕಾಗಿ ಅವರ ಬಳಿ ಬಂದಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ತಮಗೆ ದಕ್ಷಿಣ ಭಾರತದಲ್ಲಿ ಬ್ಯೂಟಿ ಪಾರ್ಲರ್ ಉದ್ಯೋಗ ಕೊಡಿಸುವುದಾಗಿ ಹೇಳಿ ದಲ್ಲಾಳಿಗಳ ಗುಂಪೊಂದು ಬಾಂಗ್ಲಾದೇಶದಿಂದ ಕರೆತಂದು, ಬಲವಂತವಾಗಿ ವೇಶ್ಯಾವಾಟಿಕೆ (sex-racket) ಗೆ ತಳ್ಳಲಾಗಿದೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆಯ ಪ್ರಕಾರ, ಬೆಂಗಳೂರಿಗೆ ಬಂದ ಕೂಡಲೇ ಆಕೆಯನ್ನು ಎಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಇರಿಸಲಾಯಿತು. ಅಲ್ಲಿ ಜ್ಯೂಸ್ ಕುಡಿಸುವ ನೆಪದಲ್ಲಿ ಮದ್ದುಗುಳಿಸಿದ ನಂತರ, ಆಕೆಯನ್ನು ಇಬ್ಬರು ಪುರುಷರೊಂದಿಗೆ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದರು.

14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!

ಆದರೆ ಅಲ್ಲಿ ಆರೋಪಿಗಳು ಕುಡಿಯುತ್ತಾ ಕುಳಿತಿದ್ದ ವೇಳೆ ಆಕೆ ಎಚ್ಚರಗೊಂಡ ತಕ್ಷಣ ಅಲ್ಲಿಂದ ತಪ್ಪಿಸಿಕೊಂಡು ಜನನಿಬಿಡ ರಸ್ತೆಗೆ ಬಂದಿದ್ದು, ಪೊಲೀಸರೊಬ್ಬರನ್ನು ಕಂಡು ಅವರ ಬಳಿ ಸಹಾಯ ಕೇಳಿದ್ದಾಳೆ.

ಸಂತ್ರಸ್ತೆಯ ಮನವಿ :

ಆಕೆ ಮದುವೆಯಾಗಿದ್ದು, ಇಬ್ಬರು ಮಕ್ಕಳ ತಾಯಿ. “ತನ್ನನ್ನು ಬಲವಂತವಾಗಿ ವೇಶ್ಯಾವಾಟಿಕೆ (sex-racket) ಗೆ ದೂಡಲಾಗಿದೆ. ದಯವಿಟ್ಟು ನನ್ನನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಿ” ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Murder : ಪತಿಯ ಕೊಲೆಗೆ ಪ್ರಿಯಕರನ ಜೊತೆ ಸ್ಕೆಚ್ ಹಾಕಿದ ಪತ್ನಿ.!
ವೇಶ್ಯಾವಾಟಿಕೆ (sex-racket) ಜಾಲದಿಂದ ರಕ್ಷಿಸಿದ ನಂತರ ಪೊಲೀಸರ ಕ್ರಮ :

ಸದ್ಯ ಹುಳಿಮಾವು ಪೊಲೀಸರು ಆಕೆಯನ್ನು ಬೆಂಗಳೂರಿನ ಎನ್‌ಜಿಒ ಒಬ್ಬರ ಹಸ್ತಾಂತರಿಸಿದ್ದು, ಕೌನ್ಸೆಲಿಂಗ್ ವ್ಯವಸ್ಥೆ ಮಾಡಲಾಗಿದೆ. ನಂತರ ಆಕೆಯನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸುವ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದು, ಬಾಂಗ್ಲಾದೇಶದಿಂದ ಯುವತಿಯರನ್ನು ಕರೆದು ಮೋಸ ಮಾಡುವ ದಲ್ಲಾಳಿಗಳ ಜಾಲವನ್ನು ಪತ್ತೆಹಚ್ಚುವ ಪ್ರಯತ್ನ ನಡೆಯುತ್ತಿದೆ.


Belagavi : “ಬುದ್ಧಿ ಹೇಳಿದ ವ್ಯಕ್ತಿಗೆ ಚಾಕು ಇರಿದ ಯುವಕ ; ಟ್ರಾಕ್ಟರ್ ಗಾಲಿಗೆ ಸಿಲುಕಿ ಬಾಲಕನ ಸಾವು.!

Belagavi

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಘಟನೆಗಳು ನಡೆದಿದ್ದು, ಒಂದು ಕಡೆ ಯುವಕನ ಚಾಕು ಇರಿತದಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರೆ, ಮತ್ತೊಂದು ಕಡೆ ಗಣೇಶ ವಿಸರ್ಜನೆ ಬಳಿಕ ಬಾಲಕ ದುರಂತವಾಗಿ ಸಾವನ್ನಪ್ಪಿದ್ದಾನೆ.

ಕಿತ್ತೂರಿನಲ್ಲಿ ಯುವಕನ ದಾಳಿ :

ಮಾಹಿತಿಯ ಪ್ರಕಾರ, ಬೆಳಗಾವಿ (Belagavi) ಯ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದ ಘಟನೆಯಲ್ಲಿ ದರ್ಶನ್ ಎಂಬ ಯುವಕನ ಮೇಲೆ ಆರೋಪ ಹೊರಿಸಲಾಗಿದೆ. ಆತ ಯುವತಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಮಡಿವಾಳಪ್ಪ ಎಂಬವರು ಕುಟುಂಬದವರ ಸಮ್ಮುಖದಲ್ಲಿ ತಿದ್ದಿಕೊಂಡು ನಡೆಯುವಂತೆ ಎಚ್ಚರಿಕೆ ನೀಡಿದ್ದರು.

“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

ಪ್ರೀತಿ-ಪ್ರೇಮದ ಹೆಸರಲ್ಲಿ ಹೀಗೆ ಸುತ್ತಾಡುವುದು ಸರಿಯಲ್ಲವೆಂದು ಸಲಹೆ ನೀಡಿದ ಮಡಿವಾಳಪ್ಪನ ಮಾತು ದರ್ಶನ್‌ಗೆ ಕೋಪ ತಂದುಕೊಟ್ಟಿತ್ತು. ಆಕ್ರೋಶಗೊಂಡ ದರ್ಶನ್, ಮಡಿವಾಳಪ್ಪ ಅವರ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿತ ನಡೆಸಿದ್ದಾನೆ.

ಈ ದಾಳಿಯಲ್ಲಿ ಮಡಿವಾಳಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿತ್ತೂರು (Belagavi) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”.
ಹುಕ್ಕೇರಿಯಲ್ಲಿ ದುರಂತ :

ಇನ್ನೊಂದು ದುರ್ಘಟನೆ ಬೆಳಗಾವಿ (Belagavi) ಯ  ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆ ಮುಗಿಸಿ ವಾಪಸ್ ಮನೆಗೆ ಬರುವಾಗ, ಪ್ರಜ್ವಲ್ ಅಮ್ಮಣಗಿ (11) ಎಂಬ ಬಾಲಕ ಅದೇ ಟ್ರಾಕ್ಟರ್ ಗಾಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತ ಪ್ರಜ್ವಲ್, ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಭಿಮಗೌಡ ಅಮ್ಮಣಗಿ ಅವರ ಪುತ್ರನಾಗಿದ್ದಾನೆ.

ಘಟನೆ ಸೋಮವಾರ ರಾತ್ರಿ ಬಸ್ ನಿಲ್ದಾಣದ ಬಳಿ ನಡೆದಿದ್ದು, ಪ್ರಜ್ವಲ್ ಸ್ಥಳದಲ್ಲೇ ಗಾಲಿಗೆ ಸಿಲುಕಿ ಮರಣ ಹೊಂದಿದ್ದಾನೆ. ಕುಟುಂಬ ಹಾಗೂ ಗ್ರಾಮದವರ ದುಃಖದ ನಡುವೆ ಪ್ರಜ್ವಲ್ ಅಂತ್ಯಕ್ರಿಯೆಯನ್ನು ಗುಡಸ ಗ್ರಾಮದ ಕೋಟಬಾಗಿ (Belagavi) ತೋಟದ ಜಮೀನಿನಲ್ಲಿ ನೆರವೇರಿಸಲಾಯಿತು. ಈ ಪ್ರಕರಣ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!
ಸಮಾಜಕ್ಕೆ ಸಂದೇಶ :

ಈ ಎರಡು ಘಟನೆಗಳು ಸಮಾಜಕ್ಕೆ ಮಹತ್ವದ ಸಂದೇಶ ನೀಡುತ್ತವೆ. ಪ್ರೀತಿ ಅಥವಾ ವೈಯಕ್ತಿಕ ವಿಚಾರಗಳ ಬಗ್ಗೆ ತಾಳ್ಮೆ ಕಳೆದುಕೊಂಡು ಹಿಂಸಾಚಾರಕ್ಕೆ ಹೋಗುವುದು ಜೀವಗಳಿಗೆ ಅಪಾಯ ತರಬಹುದು. ಅದೇ ವೇಳೆ, ಹಬ್ಬ-ಹರಿದಿನಗಳ ಸಂದರ್ಭಗಳಲ್ಲಿ ವಾಹನ ಸಂಚಾರ ಮತ್ತು ಸುರಕ್ಷತೆ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯ.

ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದ ಈ ಘಟನೆಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ಪ್ರಕರಣಗಳ ತನಿಖೆ ಕೈಗೊಂಡಿದ್ದಾರೆ.

ಮದ್ದೂರಿಗೆ ಭೇಟಿ ಮುನ್ನ ಗಲಭೆಕೋರರನ್ನು ಬಂಧಿಸಬೇಕು : ಸರ್ಕಾರಕ್ಕೆ ಶಾಸಕ Yathnal ಎಚ್ಚರಿಕೆ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ಮದ್ದೂರಿನಲ್ಲಿ (Maddur) ತೀವ್ರ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಹಿಂದೂ ಕಾರ್ಯಕರ್ತರು ಶಾಸಕ ಬಸವನಗೌಡ ಆರ್‌. ಪಾಟೀಲ್‌ ಯತ್ನಾಳ್‌ (Yathnal) ಅವರನ್ನು ಮದ್ದೂರಿಗೆ ಆಹ್ವಾನಿಸುವಂತೆ ಆಗ್ರಹಿಸಿದರು.

ಈ ಬಗ್ಗೆ ವಿಜಯಪೂರ ಶಾಸಕ ಯತ್ನಾಳ್‌ (MLA Yathnal) ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಮದ್ದೂರಿಗೆ ಶೀಘ್ರದಲ್ಲೇ ಭೇಟಿ ನೀಡುವ ಸೂಚನೆ ನೀಡಿದ್ದಾರೆ.

Belagavi : “ಬುದ್ಧಿ ಹೇಳಿದ ವ್ಯಕ್ತಿಗೆ ಚಾಕು ಇರಿದ ಯುವಕ ; ಟ್ರಾಕ್ಟರ್ ಗಾಲಿಗೆ ಸಿಲುಕಿ ಬಾಲಕನ ಸಾವು.!
ಕಾರ್ಯಕರ್ತರ ಬೆಂಬಲ :

ಮದ್ದೂರಿನಲ್ಲಿ ನಡೆದ ಸಭೆಯಲ್ಲಿ ಪ್ರತಾಪ್‌ ಸಿಂಹ ಮಾತನಾಡುತ್ತಿರುವ ವೇಳೆ, ಕಾರ್ಯಕರ್ತರು ಯತ್ನಾಳ್‌ ಪರ ಘೋಷಣೆಗಳನ್ನು ಕೂಗಿದರು. ಪ್ರತಾಪ್‌ ಸಿಂಹ ಸಹ, “ಶೀಘ್ರದಲ್ಲೇ ಯತ್ನಾಳ್‌ (Yathnal) ಮದ್ದೂರಿಗೆ ಬರುತ್ತಾರೆ, ಬಂಧಿತರಾದ ಯುವಕರ ಬಿಡುಗಡೆ ಆಗಬೇಕು” ಎಂದು ಹೇಳಿದ್ದಾರೆ.

ಶಾಸಕರ ಪ್ರತಿಕ್ರಿಯೆ :

ಯತ್ನಾಳ್‌ (Yathnal) ತಮ್ಮ ಎಕ್ಸ್‌ ಖಾತೆಯಲ್ಲಿ, “ಮದ್ದೂರಿಗೆ ಶೀಘ್ರದಲ್ಲೇ ಭೇಟಿ ನೀಡುತ್ತೇನೆ. ಮದ್ದೂರಿನ ಜನರು ಧೈರ್ಯ ಕಳೆದುಕೊಳ್ಳಬಾರದು. ಸರ್ಕಾರವು ಶಾಂತಿ ಕಾಪಾಡುವಲ್ಲಿ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆಯುತ್ತದೆ” ಎಂದು ಸರ್ಕಾರಕ್ಕೆ ಶಾಸಕ ಯತ್ನಾಳ್‌ (Yathnal) ಎಚ್ಚರಿಕೆ ನೀಡಿದ್ದಾರೆ.”

ಪ್ರಸ್ತುತ ಪರಿಸ್ಥಿತಿ :
14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!

ಗಲಭೆ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.


KSP : ರಾಜ್ಯದಲ್ಲಿ 4656 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.!

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) 2025ರಲ್ಲಿ ದೊಡ್ಡ ಮಟ್ಟದ ನೇಮಕಾತಿ ಆರಂಭಿಸಲು ಸಿದ್ಧವಾಗಿದೆ. ಈ ಮೂಲಕ ಒಟ್ಟು 4656 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSP ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

Tantrik : ತಂತ್ರ-ಮಂತ್ರದಲ್ಲಿ ಪರಿಣಿತ ಎಂದು ಹೇಳಿಕೊಂಡ ವ್ಯಕ್ತಿಯಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ.!

ಅಧಿಕೃತ ಅಧಿಸೂಚನೆ ಪ್ರಕಾರ, ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ksp recruitment.in ಗೆ ಭೇಟಿ ನೀಡಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
  • ಒಟ್ಟು ಹುದ್ದೆಗಳು : 4656.
  • ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್‌ಟೇಬಲ್.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿಯ ವಿಧಾನ : ಆನ್‌ಲೈನ್.
14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!
ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳ ಆಯ್ಕೆ ಹಂತಗಳು ಹೀಗಿವೆ,

  • ಲಿಖಿತ ಪರೀಕ್ಷೆ.
  • ಸಹಿಷ್ಣುತೆ ಪರೀಕ್ಷೆ (Endurance Test).
  • ದೈಹಿಕ ಗುಣಮಟ್ಟ ಪರೀಕ್ಷೆ (Physical Standard Test).
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನೇಮಕಾತಿ ಅಧಿಸೂಚನೆ ಡೌನ್‌ಲೋಡ್ ಮಾಡಿ.
  2. ಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಆನ್‌ಲೈನ್ ಲಿಂಕ್ ಕ್ಲಿಕ್ ಮಾಡಿ.
  3. ಅರ್ಜಿ ಫಾರ್ಮ್‌ ಅನ್ನು ಸರಿಯಾಗಿ ಭರ್ತಿ ಮಾಡಿ.
  4. ಅಗತ್ಯವಿದ್ದಲ್ಲಿ ಶುಲ್ಕವನ್ನು ಪಾವತಿಸಿ.
  5. ಫೋಟೋ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಿ.
  6. ಮಾಹಿತಿಯನ್ನು ಪರಿಶೀಲಿಸಿದ ನಂತರ ಅರ್ಜಿಯನ್ನು ಸಲ್ಲಿಸಿ.
  7. ಅಂತಿಮವಾಗಿ ಪ್ರಿಂಟ್ ತೆಗೆದುಕೊಳ್ಳಿ.
“Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!”
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಶೀಘ್ರದಲ್ಲೇ.
ಪ್ರಮುಖ ಲಿಂಕ್‌ಗಳು :
  • ಕಿರು ಅಧಿಸೂಚನೆ (Notification) : ಶೀಘ್ರದಲ್ಲಿ ಲಭ್ಯ.
  • ಅರ್ಜಿಗೆ ಲಿಂಕ್ (Apply Online) : ಶೀಘ್ರದಲ್ಲಿ ಸಕ್ರಿಯ.
  • ಅಧಿಕೃತ ವೆಬ್‌ಸೈಟ್ : ksp-recruitment.in

Disclaimer : This article is based on reports and information available on the internet. Janaspandhan News is not affiliated with it and is not responsible for it.

Belagavi : “ಬುದ್ಧಿ ಹೇಳಿದ ವ್ಯಕ್ತಿಗೆ ಚಾಕು ಇರಿದ ಯುವಕ ; ಟ್ರಾಕ್ಟರ್ ಗಾಲಿಗೆ ಸಿಲುಕಿ ಬಾಲಕನ ಸಾವು.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಘಟನೆಗಳು ನಡೆದಿದ್ದು, ಒಂದು ಕಡೆ ಯುವಕನ ಚಾಕು ಇರಿತದಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರೆ, ಮತ್ತೊಂದು ಕಡೆ ಗಣೇಶ ವಿಸರ್ಜನೆ ಬಳಿಕ ಬಾಲಕ ದುರಂತವಾಗಿ ಸಾವನ್ನಪ್ಪಿದ್ದಾನೆ.

ಕಿತ್ತೂರಿನಲ್ಲಿ ಯುವಕನ ದಾಳಿ :

ಮಾಹಿತಿಯ ಪ್ರಕಾರ, ಬೆಳಗಾವಿ (Belagavi) ಯ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದ ಘಟನೆಯಲ್ಲಿ ದರ್ಶನ್ ಎಂಬ ಯುವಕನ ಮೇಲೆ ಆರೋಪ ಹೊರಿಸಲಾಗಿದೆ. ಆತ ಯುವತಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಮಡಿವಾಳಪ್ಪ ಎಂಬವರು ಕುಟುಂಬದವರ ಸಮ್ಮುಖದಲ್ಲಿ ತಿದ್ದಿಕೊಂಡು ನಡೆಯುವಂತೆ ಎಚ್ಚರಿಕೆ ನೀಡಿದ್ದರು.

“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

ಪ್ರೀತಿ-ಪ್ರೇಮದ ಹೆಸರಲ್ಲಿ ಹೀಗೆ ಸುತ್ತಾಡುವುದು ಸರಿಯಲ್ಲವೆಂದು ಸಲಹೆ ನೀಡಿದ ಮಡಿವಾಳಪ್ಪನ ಮಾತು ದರ್ಶನ್‌ಗೆ ಕೋಪ ತಂದುಕೊಟ್ಟಿತ್ತು. ಆಕ್ರೋಶಗೊಂಡ ದರ್ಶನ್, ಮಡಿವಾಳಪ್ಪ ಅವರ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿತ ನಡೆಸಿದ್ದಾನೆ.

ಈ ದಾಳಿಯಲ್ಲಿ ಮಡಿವಾಳಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿತ್ತೂರು (Belagavi) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”.
ಹುಕ್ಕೇರಿಯಲ್ಲಿ ದುರಂತ :

ಇನ್ನೊಂದು ದುರ್ಘಟನೆ ಬೆಳಗಾವಿ (Belagavi) ಯ  ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆ ಮುಗಿಸಿ ವಾಪಸ್ ಮನೆಗೆ ಬರುವಾಗ, ಪ್ರಜ್ವಲ್ ಅಮ್ಮಣಗಿ (11) ಎಂಬ ಬಾಲಕ ಅದೇ ಟ್ರಾಕ್ಟರ್ ಗಾಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತ ಪ್ರಜ್ವಲ್, ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಭಿಮಗೌಡ ಅಮ್ಮಣಗಿ ಅವರ ಪುತ್ರನಾಗಿದ್ದಾನೆ.

ಘಟನೆ ಸೋಮವಾರ ರಾತ್ರಿ ಬಸ್ ನಿಲ್ದಾಣದ ಬಳಿ ನಡೆದಿದ್ದು, ಪ್ರಜ್ವಲ್ ಸ್ಥಳದಲ್ಲೇ ಗಾಲಿಗೆ ಸಿಲುಕಿ ಮರಣ ಹೊಂದಿದ್ದಾನೆ. ಕುಟುಂಬ ಹಾಗೂ ಗ್ರಾಮದವರ ದುಃಖದ ನಡುವೆ ಪ್ರಜ್ವಲ್ ಅಂತ್ಯಕ್ರಿಯೆಯನ್ನು ಗುಡಸ ಗ್ರಾಮದ ಕೋಟಬಾಗಿ (Belagavi) ತೋಟದ ಜಮೀನಿನಲ್ಲಿ ನೆರವೇರಿಸಲಾಯಿತು. ಈ ಪ್ರಕರಣ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!
ಸಮಾಜಕ್ಕೆ ಸಂದೇಶ :

ಈ ಎರಡು ಘಟನೆಗಳು ಸಮಾಜಕ್ಕೆ ಮಹತ್ವದ ಸಂದೇಶ ನೀಡುತ್ತವೆ. ಪ್ರೀತಿ ಅಥವಾ ವೈಯಕ್ತಿಕ ವಿಚಾರಗಳ ಬಗ್ಗೆ ತಾಳ್ಮೆ ಕಳೆದುಕೊಂಡು ಹಿಂಸಾಚಾರಕ್ಕೆ ಹೋಗುವುದು ಜೀವಗಳಿಗೆ ಅಪಾಯ ತರಬಹುದು. ಅದೇ ವೇಳೆ, ಹಬ್ಬ-ಹರಿದಿನಗಳ ಸಂದರ್ಭಗಳಲ್ಲಿ ವಾಹನ ಸಂಚಾರ ಮತ್ತು ಸುರಕ್ಷತೆ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯ.

ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದ ಈ ಘಟನೆಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ಪ್ರಕರಣಗಳ ತನಿಖೆ ಕೈಗೊಂಡಿದ್ದಾರೆ.


DHFWS : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 432 ಹುದ್ದೆಗಳಿಗೆ ಅರ್ಜಿ ಆಹ್ವಾನ.!

DHFWS

ಜನಸ್ಪಂದನ ನ್ಯೂಸ್‌, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) 2025 ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (DHFWS Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.
ಇಲಾಖೆಯ ಹೆಸರು :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)̤
ಹುದ್ದೆಗಳ ವಿವರ :
  • ಹುದ್ದೆಗಳ ಸಂಖ್ಯೆ : 432.
  • ಹುದ್ದೆಗಳ ಹೆಸರು : ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ಸಂಬಳ :
  • DHFWS ಅಧಿಕೃತ ಅಧಿಸೂಚನೆಯ ಪ್ರಕಾರ ಸಂಬಳ ನೀಡಲಾಗುತ್ತದೆ.
ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!
ಶೈಕ್ಷಣಿಕ ಅರ್ಹತೆ :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (DHFWS) ಅಧಿಸೂಚನೆಯ ಪ್ರಕಾರ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅನ್ವಯಿಸುತ್ತದೆ.
ವಯಸ್ಸಿನ ಮಿತಿ :
  • ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ವಿಧಾನ :

ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  2. ಸೂಚನೆಗಳನ್ನು ಗಮನದಿಂದ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯಕತೆ ಇದ್ದಲ್ಲಿ).
  6. ಫಾರ್ಮ್ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಿ.
  7. ಭವಿಷ್ಯದಲ್ಲಿ ಉಪಯೋಗಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕೋಣೆಯಲ್ಲಿದ್ದ Constable ಪತ್ನಿ-ಪ್ರಿಯಕರನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಕಾನ್ಸ್‌ಟೇಬಲ್‌ ಪತಿ.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಲಭ್ಯ.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : ಶೀಘ್ರದಲ್ಲೇ ಲಭ್ಯ.
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ PDF : Click Here
  • ಅಧಿಕೃತ ವೆಬ್‌ಸೈಟ್ : hfwcom.karnataka.gov.in

Disclaimer : The above given information is available On online, candidates should check it properly before applying. This is for information only.

Murder : ಪತಿಯ ಕೊಲೆಗೆ ಪ್ರಿಯಕರನ ಜೊತೆ ಸ್ಕೆಚ್ ಹಾಕಿದ ಪತ್ನಿ.!

0

ಜನಸ್ಪಂದನ ನ್ಯೂಸ್‌, ವಿಜಯಪುರ : ವಿಜಯಪುರ ಜಿಲ್ಲೆಯ ಪಟ್ಟಣವೊಂದರಲ್ಲಿ ತನ್ನ ಅನೈತಿಕ ಸಂಬಂಧ (Illicit relationship) ಕ್ಕೆ ಅಡ್ಡಿಯಾಗಿದ್ದಾನೆಂದು ಕೊಲೆ (Murder) ಗೆ ಯತ್ನಿಸಿದ ಪತ್ನಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ಸುನಂದಾ ಎಂಬ ಮಹಿಳೆಯೇ ತನ್ನ ಪ್ರಿಯಕರ ಸಿದ್ದಪ್ಪನ ಜೊತೆ ಸೇರಿ ಪತಿ ಭೀರಪ್ಪನ ಹತ್ಯೆಗೆ ಪ್ಲಾನ್ ರೂಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

“Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!”

ಸೆಪ್ಟೆಂಬರ್ 1ರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪತಿ ಮಲಗಿದ್ದ ವೇಳೆ ಸುನಂದಾ ಮತ್ತು ಆಕೆಯ ಪ್ರಿಯಕರ ಕೊಲೆ (Murder) ಪ್ರಯತ್ನ ನಡೆಸಿದ್ದಾರೆ. ಭೀರಪ್ಪನ ಎದೆಯ ಮೇಲೆ ಕುಳಿತು ಕತ್ತು ಮತ್ತು ಮರ್ಮಾಂಗ ಒತ್ತಿ ಹತ್ಯೆ ಮಾಡಲು ಯತ್ನಿಸಿದಾಗ, ಶಬ್ದಕ್ಕೆ ಮನೆಯವರು ಎಚ್ಚರಗೊಂಡಿದ್ದಾರೆ. ಅದೃಷ್ಟವಶಾತ್ ಭೀರಪ್ಪ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಸೂತ್ರಗಳ ಪ್ರಕಾರ, ಸುನಂದಾ ತನ್ನ ಪ್ರಿಯಕರ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಕರೆದು ಕೊಲೆ (Murder) ಗೆ ಯತ್ನಿಸಿದ್ದಾಳೆ. ಈ ವೇಳೆ ಪತ್ನಿಯೇ ಪ್ರಿಯಕರನಿಗೆ “ಸಿದ್ದು, ಬಿಡಬೇಡ, ಖಲಾಸ್‌ ಮಾಡು” ಎಂದು ಪ್ರೋತ್ಸಾಹಿಸಿದ್ದಾಳೆ ಎಂದು ದೂರಿನಲ್ಲಿ ಹೇಳಲಾಗಿದೆ.

Lung cancer : ಕ್ಷೀಣಿಸುತ್ತಿರುವ ಯುವಜನರ ಶ್ವಾಸಕೋಶ ಆರೋಗ್ಯ ; ತಪಾಸಣೆಗಳ ಅಗತ್ಯತೆ.!

ಈ ವೇಳೆ ಭೀರಪ್ಪ ಎಚ್ಚರಗೊಂಡು ಕಾಲಿನಿಂದ ಕೂಲರ್ ಒದ್ದ ಪರಿಣಾಮ ಶಬ್ದವಾಗಿದ್ದು, ಮನೆಯ ಮಾಲೀಕರು ಬಾಗಿಲು ತಟ್ಟಿದ ಹಿನ್ನಲೆಯಲ್ಲಿ ಬೀರಪ್ಪನ 8 ವರ್ಷದ ಮಗ ಎದ್ದು ಬಾಗಿಲು ತೆರೆದಿದ್ದಾನೆ. ಆಗ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಭೀರಪ್ಪ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪತ್ನಿ ಸುನಂದಾಳನ್ನು ಕೊಲೆ (Murder) ಆರೋಪದಲ್ಲಿ ಬಂಧಿಸಿದ್ದಾರೆ. ಆದರೆ ಪ್ರಿಯಕರ ಸಿದ್ದಪ್ಪ ಇನ್ನೂ ಪರಾರಿಯಾಗಿದ್ದು, ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಪತ್ನಿಯ ಮೇಲೆಯೇ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

RBI ನೇಮಕಾತಿ : 120 ಅಧಿಕಾರಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.!

ಸಿದ್ದಪ್ಪ ಬಿಡುಗಡೆ ಮಾಡಿದ ವಿಡಿಯೋದಲ್ಲಿ, “ಹತ್ಯೆ (Murder) ಯ ಸ್ಕೆಚ್ ಹಾಕಿದ್ದು ಸುನಂದಾ, ಆದರೆ ಈಗ ನನ್ನನ್ನ ಮಾತ್ರ Murder ಕೇಸ್‌ನಲ್ಲಿ ಫಿಟ್‌ ಮಾಡೋಕೆ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೂರ್ಣ ತನಿಖೆಯ ಬಳಿಕ ಘಟನೆಗೆ ಸಂಬಂಧಿಸಿದ ನಿಜಾಂಶಗಳು ಹೊರ ಬರಲಿವೆ.


“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

Minor

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯೊಂದು ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಹಲವು ವರ್ಷಗಳಿಂದ ಗಂಡನ ಮನೆಯಲ್ಲಿ ಸಂತೋಷದಿಂದ ಬದುಕುತ್ತಿದ್ದ 30 ವರ್ಷದ ಮಹಿಳೆ, ಇತ್ತೀಚೆಗೆ 17 ವರ್ಷದ ಅಪ್ರಾಪ್ತ (Minor) ಹುಡುಗನ ಜೊತೆ ಸಂಬಂಧ ಬೆಳೆಸಿಕೊಂಡಿದ್ದಳು.

ಸದ್ಯ ಈ ಅಕ್ರಮ ಸಂಬಂಧದ ಹಿನ್ನಲೆಯಲ್ಲಿ 6 ವರ್ಷದ ಬಾಲಕಿ ಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಮಾಹಿತಿಗಳು ಬೆಳಕಿಗೆ ಬಂದಿವೆ. ಬುಧವಾರ ಬೆಳಿಗ್ಗೆ ಮನೆಯಿಂದ ಕಾಣೆಯಾಗಿದ್ದ ಬಾಲಕಿಯ ಶವ ಮಧ್ಯಾಹ್ನದ ಹೊತ್ತಿಗೆ ಬಾವಿಯಲ್ಲಿ ಪತ್ತೆಯಾದಿತ್ತು.

ವರ್ಷಕ್ಕೆ ಕೇವಲ ರೂ.520 ಕಟ್ಟಿದರೆ 10 ಲಕ್ಷ Insurance cover ; ಪೋಸ್ಟ್ ಆಫೀಸ್‌ನ ವಿಶೇಷ ಯೋಜನೆ.!
ಕೊಲೆ (Murder) :

ಗೋಣಿಚೀಲದಲ್ಲಿ ತುಂಬಿಸಲ್ಪಟ್ಟಿದ್ದ ಶವದ ಕುತ್ತಿಗೆಗೆ ಬಟ್ಟೆ ಕಟ್ಟಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕುವ ಮೂಲಕ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 30 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ 17 ವರ್ಷದ  ಅಪ್ರಾಪ್ತ (Minor) ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ. ಆರಂಭದಲ್ಲಿ ಅಪ್ರಾಪ್ತ (Minor) ನೊಂದಿಗೆ ಫೋನ್ ಮೂಲಕ ಆರಂಭವಾದ ಈ ಸಂಬಂಧ, ನಂತರ ಕದ್ದು ಮುಚ್ಚಿ ಭೇಟಿಯಾಗುವ ಮಟ್ಟಿಗೆ ತಲುಪಿತ್ತು.

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”

ಒಂದು ದಿನ ಗಂಡ ಮತ್ತು ಅತ್ತೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ, ಆಕೆ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಸಂಬಂಧಿಕರ ಮನೆಯಲ್ಲಿ ಆಟವಾಡುತ್ತಿದ್ದ 6 ವರ್ಷದ ಮಗಳು ಮನೆಗೆ ಬಂದು ಬಿಟ್ಟಿದ್ದಾಳೆ.

ಈ ಸಂದರ್ಭದಲ್ಲಿ ಬಾಲಕಿ ಮನೆಗೆ ಬಂದಾಗ ತನ್ನ ತಾಯಿಯೇ ಮತ್ತೊಬ್ಬ ಅಪ್ರಾಪ್ತ (Minor) ನ ಜೊತೆ ಆಪ್ತ ಸ್ಥಿತಿಯಲ್ಲಿ (sexual) ಇರುವುದನ್ನು ನೋಡಿ ಬಿಟ್ಟಿದ್ದಾಳೆ. ಈ ದೃಶ್ಯ ನೋಡಿ ಕಂಗಾಲಾದ ಬಾಲಕಿ “ನಾನು ಅಪ್ಪನಿಗೆ ಹೇಳುತ್ತೇನೆ” ಎಂದು ಅಳಲು ಆರಂಭಿಸಿದ್ದಾಳೆ.

Belagavi : ಗಣೇಶ ವಿಸರ್ಜನೆ ವೇಳೆ ದುರ್ಘಟನೆ : ಬೆಳಗಾವಿಯಲ್ಲಿ ಇಬ್ಬರ ದುರ್ಮರಣ.!
ಅಪ್ರಾಪ್ತ (Minor) ಬಾಲಕಿಯ ಮೇಲೆ ಅಮಾವೀಯ ಕೃತ್ಯ :

ಮಗಳ ಮಾತುಗಳಿಂದ ಭಯಗೊಂಡ ಮಹಿಳೆ ಹಾಗೂ ಆಕೆಯ 17 ವರ್ಷದ ಅಪ್ರಾಪ್ತ (Minor) ಪ್ರಿಯಕರ ಬಾಲಕಿಯ ಕತ್ತು ಹಿಸುಕಿ ಕೊಂದು, ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಪಾಳು ಬಿದ್ದ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯ ಬಯಲಾಗಿದ್ದು ಹೇಗೆ?

ಮಗಳ ನಾಪತ್ತೆ ವಿಚಾರವನ್ನು ಗಂಡ ಪೊಲೀಸರಿಗೆ ತಿಳಿಸಿದ್ದ. ಹುಡುಕಾಟದ ವೇಳೆ ಬಾಲಕಿಯ ಶವ ಪತ್ತೆಯಾಗಿದ್ದು, ಪೋಸ್ಟ್‌ಮಾರ್ಟಂನಲ್ಲಿ ಇದು ಕೊಲೆ ಎಂದು ದೃಢಪಟ್ಟಿತು. ಬಳಿಕ ತೀವ್ರ ವಿಚಾರಣೆಯ ವೇಳೆ ತಾಯಿ ಮತ್ತು ಆಕೆಯ ಪ್ರೇಮಿಯ ಕುಕೃತ್ಯ ಬಯಲಾಗಿದೆ.

ಮದುವೆ ಭರವಸೆ ನೀಡಿ ವಕೀಲೆ ಮೇಲೆ ದುರುಳತನ : ‌Police ಕಾನ್ಸ್‌ಟೇಬಲ್ ಅರೆಸ್ಟ್.!

ಪ್ರಸ್ತುತ ಮಹಿಳೆ ಬಂಧನಕ್ಕೊಳಗಾಗಿದ್ದು, 17 ವರ್ಷದ ಅಪ್ರಾಪ್ತ (Minor) ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಈ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ.

Lung cancer : ಕ್ಷೀಣಿಸುತ್ತಿರುವ ಯುವಜನರ ಶ್ವಾಸಕೋಶ ಆರೋಗ್ಯ ; ತಪಾಸಣೆಗಳ ಅಗತ್ಯತೆ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಭಾರತದಲ್ಲಿ ಯುವಜನರ ಶ್ವಾಸಕೋಶ (Lung) ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಪ್ರತಿವರ್ಷ ಸುಮಾರು 81,700 ಶ್ವಾಸಕೋಶ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿರುವುದಾಗಿ ವೈದ್ಯಕೀಯ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಒಂದೊಮ್ಮೆ ವಯೋವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗುತ್ತಿದ್ದ ಸಿಒಪಿಡಿ (COPD), ಕ್ಷಯ (ಟಿಬಿ) ಮುಂತಾದ ಶ್ವಾಸಕೋಶ (Lung) ಸಂಬಂಧಿತ ಸಮಸ್ಯೆಗಳು ಈಗ ಯುವಜನರಲ್ಲಿಯೂ ಹೆಚ್ಚುತ್ತಿರುವುದು ಗಂಭೀರ ಚಿಂತೆಯ ವಿಷಯವಾಗಿದೆ. ಇದರಿಂದ ದೇಶದ ಜನಸಂಖ್ಯೆ ಆರೋಗ್ಯ ಮತ್ತು ಆರ್ಥಿಕ ಸ್ಥಿರತೆ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಮಾಲಿನ್ಯದಿಂದ ತುಂಬಿದ ವಾತಾವರಣ, ಟ್ರಾಫಿಕ್ ಹೊಗೆ, ಅಡುಗೆಗೃಹದ ಹೊಗೆ ಮತ್ತು ಶಾಲಾ ತರಗತಿಯ ಕಲುಷಿತ ಗಾಳಿ — ಇವೆಲ್ಲವೂ ಯುವಜನರ ಶ್ವಾಸಕೋಶ ಆರೋಗ್ಯವನ್ನು ಹಾಳುಮಾಡುತ್ತಿರುವ ಪ್ರಮುಖ ಕಾರಣಗಳಾಗಿವೆ. ಧೂಮಪಾನ ಮಾಡದ ಮಹಿಳೆಯರಲ್ಲಿಯೂ ಶ್ವಾಸಕೋಶ ಕ್ಯಾನ್ಸರ್ ಪ್ರಮಾಣ ಏರಿಕೆಯಾಗುತ್ತಿರುವುದು ಈ ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ.

Lung cancer : ಕ್ಷೀಣಿಸುತ್ತಿರುವ ಯುವಜನರ ಶ್ವಾಸಕೋಶ ಆರೋಗ್ಯ ; ತಪಾಸಣೆಗಳ ಅಗತ್ಯತೆ.!

ನಿಯಮಿತ ಶ್ವಾಸಕೋಶ (Lung) ತಪಾಸಣೆಗಳ ಅಗತ್ಯತೆ :

ನೀವು ಆರೋಗ್ಯವಾಗಿದ್ದೀರಿ ಎಂದು ಭಾವಿಸಿದರೂ ಸಹ, ನಿಯಮಿತ ಶ್ವಾಸಕೋಶ ತಪಾಸಣೆಗಳು ಬಹಳ ಮುಖ್ಯ. ಶ್ವಾಸಕೋಶ ಸಂಬಂಧಿತ ಕಾಯಿಲೆಗಳ ಇತಿಹಾಸವಿದ್ದರೆ ಅಥವಾ ಅಪಾಯಕಾರಿ ಅಂಶಗಳಿಗೆ ಒಳಪಟ್ಟಿದ್ದರೆ ವೈದ್ಯರೊಂದಿಗೆ ತಪಾಸಣೆಗಳನ್ನು ನಿರ್ಲಕ್ಷಿಸಬಾರದು. ಆರಂಭದಲ್ಲೇ ಸಮಸ್ಯೆಯನ್ನು ಪತ್ತೆಹಚ್ಚಿದರೆ ಚಿಕಿತ್ಸೆ ಹೆಚ್ಚು ಪರಿಣಾಮಕಾರಿ ಆಗುತ್ತದೆ.

ವೈದ್ಯರು ಸಾಮಾನ್ಯವಾಗಿ ಸ್ಪಿರೋಮೆಟ್ರಿ (Spirometry) ನಂತಹ ಶ್ವಾಸಕೋಶ ಕಾರ್ಯ ಪರೀಕ್ಷೆಗಳು ಮಾಡುವ ಮೂಲಕ ಶ್ವಾಸಕೋಶದ ಸಾಮರ್ಥ್ಯವನ್ನು ಪರಿಶೀಲಿಸುತ್ತಾರೆ. ಇದರಿಂದ ಶ್ವಾಸಕೋಶದ ಕಾರ್ಯದಲ್ಲಿ ಯಾವುದೇ ಅಸಹಜತೆ ಇದ್ದರೆ ಅದನ್ನು ಮೊದಲೇ ಗುರುತಿಸಲು ಸಾಧ್ಯವಾಗುತ್ತದೆ.

👉 ನೀವು ಕೆಳಗಿನ ಯಾವುದೇ ಎಚ್ಚರಿಕೆ ಲಕ್ಷಣಗಳು ಕಂಡುಕೊಂಡರೆ ತಕ್ಷಣವೇ ಶ್ವಾಸಕೋಶ (Lung) ತಜ್ಞರನ್ನು ಸಂಪರ್ಕಿಸುವುದು ಅತ್ಯಗತ್ಯ:

  • ಉಸಿರಾಟದಲ್ಲಿ ತೊಂದರೆ.
  • ನಿರಂತರ ಕೆಮ್ಮು ಅಥವಾ ಶ್ವಾಸಕೋಶದಲ್ಲಿ ಶಬ್ದ.
  • ಹಠಾತ್ ಉಸಿರಾಟದ ಸಾಮರ್ಥ್ಯ ಕುಸಿತ.
  • ದೀರ್ಘಕಾಲದ ಎದೆನೋವು.

ನಿಮ್ಮ ಶ್ವಾಸಕೋಶ (Lung) ದ ಆರೋಗ್ಯವು ನಿಮ್ಮ ಒಟ್ಟಾರೆ ಯೋಗಕ್ಷೇಮದ ನಿರ್ಣಾಯಕ ಅಂಶ. ಆದ್ದರಿಂದ, ಶ್ವಾಸಕೋಶವನ್ನು ರಕ್ಷಿಸಲು ಈ ಕೆಳಗಿನ ತಂತ್ರಗಳನ್ನು ಜೀವನದಲ್ಲಿ ಪಾಲಿಸಬೇಕು:

  • ಧೂಮಪಾನವನ್ನು ತಪ್ಪಿಸುವುದು.
  • ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು.
  • ಪೌಷ್ಟಿಕ ಆಹಾರ ಸೇವನೆ.
  • ಉತ್ತಮ ನೈರ್ಮಲ್ಯ ಕಾಪಾಡಿಕೊಳ್ಳುವುದು.
  • ಮಾಲಿನ್ಯದಿಂದ ದೂರವಿರುವುದು.
  • ವೈದ್ಯರ ಸಲಹೆ ಅನುಸರಿಸುವುದು.
  • ನಿಯಮಿತ ಆರೋಗ್ಯ ತಪಾಸಣೆ.

💡 ಆರೋಗ್ಯಕರ ಶ್ವಾಸಕೋಶಗಳು ಎಂದರೆ ಆರೋಗ್ಯಕರ ಜೀವನ. ಆದ್ದರಿಂದ ಈ ಅಭ್ಯಾಸಗಳನ್ನು ನಿಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಿ.

ತಜ್ಞರ ಅಭಿಪ್ರಾಯದಲ್ಲಿ, ಯುವಜನರ ಶ್ವಾಸಕೋಶ (Lung) ಆರೋಗ್ಯವನ್ನು ನಿರ್ಲಕ್ಷಿಸಿದರೆ ದೇಶವೇ “ಏದುಸಿರು ಬಿಡುವ ಭವಿಷ್ಯ” ಎದುರಿಸಬೇಕಾಗುತ್ತದೆ ಎಂಬ ಗಂಭೀರ ಎಚ್ಚರಿಕೆ ದೊರಕಿದೆ.


 

14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!

Missing

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಪೊಲೀಸರಿದ್ದ ಕಾರು ಸೇತುವೆಯಿಂದ ಕೆಳಗೆ ಬಿದ್ದು ಕ್ಷಿಪ್ರಾ ನದಿಗೆ ಕೊಚ್ಚಿಹೋದ (Missing) ಘಟನೆ ನಡೆದಿದೆ.

ಭಾನುವಾರ ಬೆಳಗ್ಗೆ ನಡೆದ ಶೋಧ ಕಾರ್ಯಾಚರಣೆಯಲ್ಲಿ ಪೋಲಿಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಶೋಕ್ ಶರ್ಮಾ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಇಆರ್‌ಎಫ್ ತಂಡಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೂ, ಸಬ್ ಇನ್ಸ್‌ಪೆಕ್ಟರ್ ಮದನ್‌ಲಾಲ್ ನಿನಾಮ ಹಾಗೂ ಮಹಿಳಾ ಕಾನ್‌ಸ್ಟೆಬಲ್ ಆರತಿ ಪಾಲ್ ಇನ್ನೂ ನಾಪತ್ತೆ (Missing) ಯಾಗಿದ್ದಾರೆ.

ಒಂದೇ ಮನೆಯ ಇಬ್ಬರು sisters-in-law ನೆರೆಮನೆಯ ವಿವಾಹಿತನೊಂದಿಗೆ ಪರಾರಿ.!

ಮಾಹಿತಿಯ ಪ್ರಕಾರ, 14 ವರ್ಷದ ಬಾಲಕಿಯ ನಾಪತ್ತೆ (Missing) ಪ್ರಕರಣದ ತನಿಖೆಗೆ ನಿಯೋಜಿತರಾದ ಮೂವರು ಪೊಲೀಸರು ಉಜ್ಜಯಿನಿ ನಗರದಿಂದ ಚಿಂತಾಮನ್ ಕಡೆಗೆ ತೆರಳುತ್ತಿದ್ದಾಗ, ಮಹಿಳಾ ಕಾನ್‌ಸ್ಟೆಬಲ್ ಆರತಿ ಪಾಲ್ ಕಾರು ಚಲಾಯಿಸುತ್ತಿದ್ದರು. ರಾತ್ರಿ ಸುಮಾರು 8 ಗಂಟೆಗೆ ನಿಯಂತ್ರಣ ತಪ್ಪಿ ಬಡಾ ಪುಲ್ ಸೇತುವೆಯಿಂದ ಕಾರು ನದಿಗೆ ಬಿದ್ದಿದೆ.

ಅಪಘಾತದ ಮಾಹಿತಿ ದೊರಕಿದ ತಕ್ಷಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ, ಪುರಸಭೆ ಆಯುಕ್ತ ಅಭಿಲಾಷ್ ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ನಾಪತ್ತೆ (Missing) ಅಧಿಕಾರಿಗಳ ಪತ್ತೆಗಾಗಿ ದೋಣಿಗಳು ಮತ್ತು ಡ್ರೋನ್‌ಗಳ ಸಹಾಯದಿಂದ ರಾತ್ರಿ ಪೂರ್ತಿ ಶೋಧ ಕಾರ್ಯಾಚರಣೆ ನಡೆದಿದ್ದು, ಬೆಳಿಗ್ಗೆಯಿಂದ ಮರುಪ್ರಾರಂಭಿಸಲಾಯಿತು.

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”

ತಾಜಾ ಮಾಹಿತಿಯಂತೆ, ಸಬ್ ಇನ್ಸ್‌ಪೆಕ್ಟರ್ ಮದನ್‌ಲಾಲ್ ನಿನಾಮ ಅವರ ಮೃತದೇಹವು ಅಪಘಾತ ಸ್ಥಳದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಸುಳಿಯಖೇಡಿ ಗ್ರಾಮದ ಬಳಿ ಪತ್ತೆಯಾಗಿದೆ ಎಂಬ ವರದಿಗಳು ಲಭ್ಯವಿವೆ. ನಾಪತ್ತೆ (Missing) ಯಾದ ಮಹಿಳಾ ಕಾನ್‌ಸ್ಟೆಬಲ್ ಆರತಿ ಪಾಲ್ ಅವರಿಗಾಗಿ ಶೋಧ ಮುಂದುವರಿದಿದೆ.

“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

👉 ಅಪಘಾತ ಮತ್ತು ನಾಪತ್ತೆ (Missing) ಘಟನೆ ಉಜ್ಜಯಿನಿ ಜಿಲ್ಲೆಯಲ್ಲಿ ಆತಂಕ ಉಂಟುಮಾಡಿದ್ದು, ಪೊಲೀಸರು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುವ ನಿರೀಕ್ಷೆಯಿದೆ.

Tantrik : ತಂತ್ರ-ಮಂತ್ರದಲ್ಲಿ ಪರಿಣಿತ ಎಂದು ಹೇಳಿಕೊಂಡ ವ್ಯಕ್ತಿಯಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ.!

0

ಜನಸ್ಪಂದನ ನ್ಯೂಸ್, ಡೆಸ್ಕ್‌ : ರಾಜಸ್ಥಾನದಲ್ಲಿ ಧಾರ್ಮಿಕ ವೇಷ ಧರಿಸಿ ಜನರನ್ನು ಮರುಳುಗೊಳಿಸುತ್ತಿದ್ದ ಒಬ್ಬ ನಕಲಿ ತಾಂತ್ರಿಕ (Tantrik) ಮೌಲ್ವಿಯ ನಿಜಸ್ವರೂಪ ಬಯಲಾಗಿದೆ.

ಮಹಿಳೆಯರ ಬಲಹೀನತೆಯನ್ನು ದುರುಪಯೋಗ ಮಾಡಿಕೊಂಡು ತಂತ್ರ–ಮಂತ್ರದ ಹೆಸರಿನಲ್ಲಿ ಅವರನ್ನು ಬಲೆಗೆ ಸೆಳೆಯುತ್ತಿದ್ದ ಈ ವ್ಯಕ್ತಿಯ ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಪ್ರದೇಶದಲ್ಲಿ ಚರ್ಚೆಗೆ ಕಾರಣವಾಗಿವೆ.

Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?

ಮಾಹಿತಿಯ ಪ್ರಕಾರ, ಮದರಸಾ ನಿರ್ವಹಿಸುತ್ತಿದ್ದ ಆಫ್ಜಲ್ ಎಂಬಾತ ತನ್ನನ್ನು ತಾಂತ್ರಿಕ (Tantrik) ಕ್ರಿಯೆಗಳ ಪರಿಣಿತನೆಂದು ಹೇಳಿಕೊಂಡು ಜನರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡುತ್ತಿದ್ದನು. ವಿಶೇಷವಾಗಿ, ಸಂತಾನವಿಲ್ಲದ ಮಹಿಳೆಯರನ್ನು ಗುರಿಯಾಗಿಸಿ ಅವರ ಭರವಸೆಯನ್ನು ದುರುಪಯೋಗ ಮಾಡಿಕೊಂಡಿದ್ದಾನೆ.

ತಾಂತ್ರಿಕ (Tantrik) ವಿಧಾನಗಳ ಹೆಸರಿನಲ್ಲಿ ಅಸಭ್ಯ ವರ್ತನೆ ಮಾಡುತ್ತಿದ್ದಾನೆಂದು ಆರೋಪ ಕೇಳಿಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವ್ಯಕ್ತಿಯ ಐದು ವಿಭಿನ್ನ ವಿಡಿಯೋಗಳು ಹರಿದಾಡುತ್ತಿದ್ದು, ಅವುಗಳಲ್ಲಿ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಕಾಣಿಸುತ್ತವೆ.

ನೆರೆಮನೆಯವರ ಮಾತನ್ನು ಕುತೂಹಲ ಕದ್ದು ಕೇಳುತ್ತಿರುವ aunty ವಿಡಿಯೋ ವೈರಲ್.!

ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರಲ್ಲಿ ಆಕ್ರೋಶ ಹೆಚ್ಚಾಗಿದ್ದು, ಆರೋಪಿ ನಕಲಿ ತಾಂತ್ರಿಕ (Tantrik) ತನ್ನ ಮನೆ ಮತ್ತು ಅಂಗಡಿಗೆ ಕೀಲಿ ಹಾಕಿ ಪರಾರಿಯಾಗಿದ್ದಾನೆ.

ಸದರ ಬಜಾರ್ ಠಾಣಾ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ. ವಿಡಿಯೋದಲ್ಲಿ ಆರೋಪಿ ಮುಖ ಸಂಪೂರ್ಣವಾಗಿ ಸ್ಪಷ್ಟವಾಗದ ಕಾರಣ, ಗುರುತಿನ ದೃಢೀಕರಣಕ್ಕೆ ಪ್ರಯತ್ನ ನಡೆಯುತ್ತಿದೆ.

Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.

ಘಟನೆಯ ನಂತರ ಪ್ರದೇಶದಲ್ಲಿ ಅಸಮಾಧಾನ ವ್ಯಕ್ತವಾದರೂ, ಯಾವುದೇ ಮಹಿಳೆ ಅಥವಾ ಕುಟುಂಬಗಳು ನೇರವಾಗಿ ದೂರು ನೀಡಿಲ್ಲ. ಸಾಮಾಜಿಕ ಒತ್ತಡ ಮತ್ತು ಕುಖ್ಯಾತಿಯ ಭೀತಿಯಿಂದಾಗಿ ಪೀಡಿತರು ಮುಕ್ತವಾಗಿ ಮುಂದೆ ಬರಲು ಹಿಂಜರಿಯುತ್ತಿದ್ದಾರೆ. ಆದರೆ ಸ್ಥಳೀಯರ ನಡುವೆ ಈ ವ್ಯಕ್ತಿಯ ಕೃತ್ಯಗಳ ಕುರಿತು ಚರ್ಚೆಗಳು ಜೋರಾಗಿವೆ.

ವಿಡಿಯೋ :

https://x.com/TheTreeni/status/1962715430159819104


Hotel ನಲ್ಲಿ ಹೃದಯಾಘಾತದಿಂದ ಮೃತಪಟ್ಟ 66 ವರ್ಷದ ವ್ಯಕ್ತಿ ; ಕಾರಣ ಕೇಳಿದ್ರೆ ಶಾಕ್‌ ಆಗತ್ತೀರಾ.!

Hotel

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚೀನಾದಲ್ಲಿ ನಡೆದ ಘಟನೆಯೊಂದರಲ್ಲಿ 66 ವರ್ಷದ ವಿವಾಹಿತ ವ್ಯಕ್ತಿ ಹೋಟೆಲ್‌ (Hotel) ನಲ್ಲಿ ಮೃತಪಟ್ಟಿರುವ ಪ್ರಕರಣ ಸುದ್ದಿಯಾಗಿದೆ.

ವರದಿಗಳ ಪ್ರಕಾರ, ಆತನಿಗೆ ಹೃದಯಾಘಾತದಿಂದ ಮರಣ ಸಂಭವಿಸಿದ್ದು, ಈ ಪ್ರಕರಣವು ಇದೀಗ ನ್ಯಾಯಾಲಯದ ತೀರ್ಪಿನ ಮೂಲಕ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಮಾಹಿತಿಯ ಪ್ರಕಾರ, ಆ ವ್ಯಕ್ತಿ ತನ್ನ ಹಳೆಯ ಸಹೋದ್ಯೋಗಿನಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಮತ್ತು ಆಗಾಗ ಭೇಟಿಯಾಗುತ್ತಿದ್ದ. ಕಳೆದ ಜುಲೈ 24 ರಂದು ಇಬ್ಬರೂ ಹೋಟೆಲ್‌ (Hotel) ನಲ್ಲಿ ತಂಗಿದ್ದ ವೇಳೆ ಈ ಘಟನೆ ನಡೆದಿದೆ.

ಪ್ರವಾಸಿಗರಿಂದ ಲಂಚ ಸ್ವೀಕರಿಸಿದ ವಿಡಿಯೋ ವೈರಲ್‌ ; 3 ಜನ Police ಸಸ್ಪೆಂಡ್.!

ರಾತ್ರಿ ಸಮಯದಲ್ಲಿ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ನಂತರ ಮಲಗಿದಲ್ಲಿಯೇ ವ್ಯಕ್ತಿ ಶವವಾಗಿದ್ದಾನೆ. ಬೆಳಿಗ್ಗೆ ಎದ್ದ ಮಹಿಳೆ ಸಹಾಯಕ್ಕಾಗಿ ಹೋಟೆಲ್ (Hotel) ಸಿಬ್ಬಂದಿಯನ್ನು ಕರೆಸಿದರೂ, ಆದರೆ ವೈದ್ಯರು ಆಗಮಿಸುವಷ್ಟರಲ್ಲೇ ಆತ ಮೃತಪಟ್ಟಿದ್ದನು.

ಈ ವಿಷಯ ಬೆಳಕಿಗೆ ಬಂದ ಬಳಿಕ ಮೃತನ ಕುಟುಂಬವು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿತು. ವಿಚಾರಣೆ ನಡೆಸಿದ ಕೋರ್ಟ್ ಆರಂಭದಲ್ಲಿ ಮಹಿಳೆಯಿಂದ ಸುಮಾರು 67 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತು.

Nerve-Weakness : ನರಗಳ ದೌರ್ಬಲ್ಯವನ್ನು ನಿರ್ಲಕ್ಷಿಸಬೇಡಿ ; ಇದು ತುಂಬಾ ಅಪಾಯಕಾರಿ.!

ಆದರೆ ಬಳಿಕ ವೈದ್ಯಕೀಯ ವರದಿಗಳ ಪ್ರಕಾರ ವ್ಯಕ್ತಿಯ ಆರೋಗ್ಯ ಸಮಸ್ಯೆಗಳೇ ಆತ ಹೋಟೆಲ್‌ (Hotel) ನಲ್ಲಿ ಸಾಯಲು ಕಾರಣವೆಂದು ತೋರಿದ ಹಿನ್ನಲೆಯಲ್ಲಿ ಆ ಮೊತ್ತವನ್ನು ಸುಮಾರು 7.5 ಲಕ್ಷ ರೂ.ಗಳಿಗೆ ಇಳಿಸಲಾಯಿತು.

ನ್ಯಾಯಾಲಯವು, “ವ್ಯಕ್ತಿಯ ಸಾವಿಗೆ ಅವನೇ ಮುಖ್ಯ ಕಾರಣ” ಎಂದು ಹೇಳಿದರೂ, ತಕ್ಷಣ ಕ್ರಮ ತೆಗೆದುಕೊಂಡಿದ್ದರೆ ಅವನ ಪ್ರಾಣ ಉಳಿಯಬಹುದಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

14 ವರ್ಷದ ಬಾಲಕಿಯ Missing ಪ್ರಕರಣ : ನದಿಗೆ ಬಿದ್ದ ಪೊಲೀಸ್‌ ಕಾರು ; 2 ಸಾವು, ಒಬ್ಬರು ನಾಪತ್ತೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಪೊಲೀಸರಿದ್ದ ಕಾರು ಸೇತುವೆಯಿಂದ ಕೆಳಗೆ ಬಿದ್ದು ಕ್ಷಿಪ್ರಾ ನದಿಗೆ ಕೊಚ್ಚಿಹೋದ (Missing) ಘಟನೆ ನಡೆದಿದೆ.

ಭಾನುವಾರ ಬೆಳಗ್ಗೆ ನಡೆದ ಶೋಧ ಕಾರ್ಯಾಚರಣೆಯಲ್ಲಿ ಪೋಲಿಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಶೋಕ್ ಶರ್ಮಾ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಇಆರ್‌ಎಫ್ ತಂಡಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೂ, ಸಬ್ ಇನ್ಸ್‌ಪೆಕ್ಟರ್ ಮದನ್‌ಲಾಲ್ ನಿನಾಮ ಹಾಗೂ ಮಹಿಳಾ ಕಾನ್‌ಸ್ಟೆಬಲ್ ಆರತಿ ಪಾಲ್ ಇನ್ನೂ ನಾಪತ್ತೆ (Missing) ಯಾಗಿದ್ದಾರೆ.

ಒಂದೇ ಮನೆಯ ಇಬ್ಬರು sisters-in-law ನೆರೆಮನೆಯ ವಿವಾಹಿತನೊಂದಿಗೆ ಪರಾರಿ.!

ಮಾಹಿತಿಯ ಪ್ರಕಾರ, 14 ವರ್ಷದ ಬಾಲಕಿಯ ನಾಪತ್ತೆ (Missing) ಪ್ರಕರಣದ ತನಿಖೆಗೆ ನಿಯೋಜಿತರಾದ ಮೂವರು ಪೊಲೀಸರು ಉಜ್ಜಯಿನಿ ನಗರದಿಂದ ಚಿಂತಾಮನ್ ಕಡೆಗೆ ತೆರಳುತ್ತಿದ್ದಾಗ, ಮಹಿಳಾ ಕಾನ್‌ಸ್ಟೆಬಲ್ ಆರತಿ ಪಾಲ್ ಕಾರು ಚಲಾಯಿಸುತ್ತಿದ್ದರು. ರಾತ್ರಿ ಸುಮಾರು 8 ಗಂಟೆಗೆ ನಿಯಂತ್ರಣ ತಪ್ಪಿ ಬಡಾ ಪುಲ್ ಸೇತುವೆಯಿಂದ ಕಾರು ನದಿಗೆ ಬಿದ್ದಿದೆ.

ಅಪಘಾತದ ಮಾಹಿತಿ ದೊರಕಿದ ತಕ್ಷಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ, ಪುರಸಭೆ ಆಯುಕ್ತ ಅಭಿಲಾಷ್ ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ನಾಪತ್ತೆ (Missing) ಅಧಿಕಾರಿಗಳ ಪತ್ತೆಗಾಗಿ ದೋಣಿಗಳು ಮತ್ತು ಡ್ರೋನ್‌ಗಳ ಸಹಾಯದಿಂದ ರಾತ್ರಿ ಪೂರ್ತಿ ಶೋಧ ಕಾರ್ಯಾಚರಣೆ ನಡೆದಿದ್ದು, ಬೆಳಿಗ್ಗೆಯಿಂದ ಮರುಪ್ರಾರಂಭಿಸಲಾಯಿತು.

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”

ತಾಜಾ ಮಾಹಿತಿಯಂತೆ, ಸಬ್ ಇನ್ಸ್‌ಪೆಕ್ಟರ್ ಮದನ್‌ಲಾಲ್ ನಿನಾಮ ಅವರ ಮೃತದೇಹವು ಅಪಘಾತ ಸ್ಥಳದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಸುಳಿಯಖೇಡಿ ಗ್ರಾಮದ ಬಳಿ ಪತ್ತೆಯಾಗಿದೆ ಎಂಬ ವರದಿಗಳು ಲಭ್ಯವಿವೆ. ನಾಪತ್ತೆ (Missing) ಯಾದ ಮಹಿಳಾ ಕಾನ್‌ಸ್ಟೆಬಲ್ ಆರತಿ ಪಾಲ್ ಅವರಿಗಾಗಿ ಶೋಧ ಮುಂದುವರಿದಿದೆ.

“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

👉 ಅಪಘಾತ ಮತ್ತು ನಾಪತ್ತೆ (Missing) ಘಟನೆ ಉಜ್ಜಯಿನಿ ಜಿಲ್ಲೆಯಲ್ಲಿ ಆತಂಕ ಉಂಟುಮಾಡಿದ್ದು, ಪೊಲೀಸರು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುವ ನಿರೀಕ್ಷೆಯಿದೆ.


DHFWS : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 432 ಹುದ್ದೆಗಳಿಗೆ ಅರ್ಜಿ ಆಹ್ವಾನ.!

DHFWS

ಜನಸ್ಪಂದನ ನ್ಯೂಸ್‌, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) 2025 ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (DHFWS Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.
ಇಲಾಖೆಯ ಹೆಸರು :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)̤
ಹುದ್ದೆಗಳ ವಿವರ :
  • ಹುದ್ದೆಗಳ ಸಂಖ್ಯೆ : 432.
  • ಹುದ್ದೆಗಳ ಹೆಸರು : ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ಸಂಬಳ :
  • DHFWS ಅಧಿಕೃತ ಅಧಿಸೂಚನೆಯ ಪ್ರಕಾರ ಸಂಬಳ ನೀಡಲಾಗುತ್ತದೆ.
ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!
ಶೈಕ್ಷಣಿಕ ಅರ್ಹತೆ :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (DHFWS) ಅಧಿಸೂಚನೆಯ ಪ್ರಕಾರ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅನ್ವಯಿಸುತ್ತದೆ.
ವಯಸ್ಸಿನ ಮಿತಿ :
  • ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ವಿಧಾನ :

ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  2. ಸೂಚನೆಗಳನ್ನು ಗಮನದಿಂದ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯಕತೆ ಇದ್ದಲ್ಲಿ).
  6. ಫಾರ್ಮ್ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಿ.
  7. ಭವಿಷ್ಯದಲ್ಲಿ ಉಪಯೋಗಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕೋಣೆಯಲ್ಲಿದ್ದ Constable ಪತ್ನಿ-ಪ್ರಿಯಕರನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಕಾನ್ಸ್‌ಟೇಬಲ್‌ ಪತಿ.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಲಭ್ಯ.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : ಶೀಘ್ರದಲ್ಲೇ ಲಭ್ಯ.
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ PDF : Click Here
  • ಅಧಿಕೃತ ವೆಬ್‌ಸೈಟ್ : hfwcom.karnataka.gov.in

Disclaimer : The above given information is available On online, candidates should check it properly before applying. This is for information only.

“Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!”

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದಯದ ಬ್ಲಾಕ್ ಅಥವಾ ಹಾರ್ಟ್‌ ಬ್ಲಾಕೇಜ್ (Heart blockage) ಬಹುಶಃ ಸಮಯಕ್ಕೆ ಪತ್ತೆಯಾಗುವುದಿಲ್ಲ. ಇದರಿಂದಾಗಿ ಲಕ್ಷಣಗಳು ಸ್ಪಷ್ಟವಾಗಿ ಕಾಣದಿದ್ದರೂ ಸಹ ಹೃದಯಾಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.

ವೈದ್ಯಕೀಯ ತಜ್ಞರ ಪ್ರಕಾರ, ಹೃದಯದ ಬ್ಲಾಕೇಜ್ ಹೃದಯ ಸಂಬಂಧಿತ ಗಂಭೀರ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ.

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”

ಹೃದಯ ಬ್ಲಾಕ್ (Heart blockage) ಎಂದರೆ ಏನು?
ಹೃದಯವು ಸಾಮಾನ್ಯ ಲಯದಲ್ಲಿ ಬಡಿಯದೇ ನಿಧಾನವಾಗಿ ಅಥವಾ ಅಸಹಜವಾಗಿ ಬಡಿಯುವ ಸ್ಥಿತಿಯನ್ನು ಹೃದಯ ಬ್ಲಾಕ್ (Heart blockage) ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ, ಹೃದಯಾಘಾತ, ರಕ್ತನಾಳದ ಅಡಚಣೆ, ಪೊಟ್ಯಾಸಿಯಮ್ ಮಟ್ಟದ ಅಸಮತೋಲನ, ಅಥವಾ ಹೆಚ್ಚಿದ ಕೊಲೆಸ್ಟ್ರಾಲ್‌ಗಳಿಂದ ಹೃದಯದಲ್ಲಿ ತೊಂದರೆ ಉಂಟಾಗಬಹುದು.

"Heart blockage ಆದಾಗ ಕಾಲಿನಲ್ಲಿ ಕಾಣುವ ಈ ಬದಲಾವಣೆ ; ನಿರ್ಲಕ್ಷಿಸಿದರೆ ಅಪಾಯ ಖಚಿತ.!"

ಮುಖ್ಯ ಲಕ್ಷಣಗಳು :
  • ಎದೆನೋವು (ಒತ್ತುವ, ಸುಡುವ ಅಥವಾ ತೀಕ್ಷ್ಣವಾದ ನೋವು).
  • ಸ್ವಲ್ಪ ಚಟುವಟಿಕೆಯಿಂದಲೂ ಉಸಿರಾಟದ ತೊಂದರೆ.
  • ವಿಶ್ರಾಂತಿಯ ನಂತರವೂ ನಿವಾರಣೆಯಾಗದ ಆಯಾಸ.
  • ತಲೆತಿರುಗುವಿಕೆ ಅಥವಾ ಮೂರ್ಛೆ ಬಂದಂತೆ ಭಾಸವಾಗುವುದು.
  • ನಡೆಯುವಾಗ ಕಾಲುಗಳಲ್ಲಿ ನೋವು.
  • ಯಾವುದೇ ಕಾರಣವಿಲ್ಲದೆ ಅತಿಯಾದ ಬೆವರುವುದು.
  • ಆಗಾಗ್ಗೆ ಅಜೀರ್ಣ ಅಥವಾ ಎದೆಯುರಿಯ ಭಾವನೆ.
Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”
ಹೃದಯದ ಬ್ಲಾಕೇಜ್ (Heart blockage) ಆಗಲು ಕಾರಣಗಳು :
  • ಅಧಿಕ ರಕ್ತದೊತ್ತಡ.
  • ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟ.
  • ಧೂಮಪಾನ.
  • ಮಧುಮೇಹ.
  • ಕುಟುಂಬದ ಇತಿಹಾಸ.
  • ಅತಿಯಾದ ಬೊಜ್ಜು.
ಹೃದಯ ಬ್ಲಾಕೇಜ್ (Heart blockage) ತಪ್ಪಿಸಲು ಕ್ರಮಗಳು :
  • ಆರೋಗ್ಯಕರ ಆಹಾರ ಸೇವನೆ ಮತ್ತು ನಿಯಮಿತ ವ್ಯಾಯಾಮ.
  • ಧೂಮಪಾನ ತ್ಯಜಿಸುವುದು.
  • ತೂಕ ನಿಯಂತ್ರಣದಲ್ಲಿ ಇಡುವುದು.
  • ವೈದ್ಯರು ಸೂಚಿಸಿದ ಔಷಧಿಗಳನ್ನು ಸರಿಯಾಗಿ ಬಳಸುವುದು.
  • ತೀವ್ರ ಪ್ರಕರಣಗಳಲ್ಲಿ ಶಸ್ತ್ರಚಿಕಿತ್ಸೆ ಅಥವಾ ಬೈಪಾಸ್ ಶಸ್ತ್ರಚಿಕಿತ್ಸೆ.
“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

👉 ಈ ಮಾಹಿತಿ ಆರೋಗ್ಯ ಜಾಗೃತಿಗಾಗಿ ಮಾತ್ರ. ಯಾವುದೇ ತೊಂದರೆ ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಅಗತ್ಯ.


ವರ್ಷಕ್ಕೆ ಕೇವಲ ರೂ.520 ಕಟ್ಟಿದರೆ 10 ಲಕ್ಷ Insurance cover ; ಪೋಸ್ಟ್ ಆಫೀಸ್‌ನ ವಿಶೇಷ ಯೋಜನೆ.!

Insurance

ಜನಸ್ಪಂದನ ನ್ಯೂಸ್‌, ವಿಶೇಷ : ಮಾನವನ ಆಯಸ್ಸು ಎಷ್ಟರವರೆಗೆ ಎಂಬುದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅಕಾಲಿಕ ಸಾವು ಅಥವಾ ಅಪಘಾತದಂತಹ ಅನಾಹುತಗಳ ಸಂದರ್ಭದಲ್ಲಿ ಕುಟುಂಬದ ಭವಿಷ್ಯವನ್ನು ಭದ್ರಗೊಳಿಸಲು ವಿಮೆ (Insurance) ಯ ಅಗತ್ಯತೆ ಹೆಚ್ಚಾಗಿದೆ. ಆದರೆ ಬಹುತೇಕ ವಿಮಾ ಪಾಲಿಸಿಗಳಿಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ (IPPB) ಮೂಲಕ ಲಭ್ಯವಿರುವ ಒಂದು ಆಕರ್ಷಕ ಯೋಜನೆ ವರ್ಷಕ್ಕೆ ಕೇವಲ ರೂ.520 ಪಾವತಿಸಿದರೆ ರೂ.10 ಲಕ್ಷದವರೆಗೆ ವಿಮಾ (Insurance) ರಕ್ಷಣೆ ಒದಗಿಸುತ್ತದೆ.

ಮದುವೆ ಭರವಸೆ ನೀಡಿ ವಕೀಲೆ ಮೇಲೆ ದುರುಳತನ : ‌Police ಕಾನ್ಸ್‌ಟೇಬಲ್ ಅರೆಸ್ಟ್.!
🔹 ರೂ.520 ಪಾವತಿಸಿದರೆ ಸಿಗುವ ಸೌಲಭ್ಯಗಳು :
  • ಅಪಘಾತದಿಂದ ಸಾವನ್ನಪ್ಪಿದಲ್ಲಿ ಅಥವಾ ಶಾಶ್ವತ ಅಂಗವೈಕಲ್ಯ ಉಂಟಾದಲ್ಲಿ ರೂ.10 ಲಕ್ಷ ಪರಿಹಾರ.
  • ಇಬ್ಬರು ಮಕ್ಕಳಿಗೆ ತಲಾ ರೂ.1 ಲಕ್ಷದವರೆಗೆ ಶಿಕ್ಷಣ ಸಹಾಯಧನ.
  • ಆಸ್ಪತ್ರೆ ಪ್ರವೇಶಕ್ಕೆ ದಿನಕ್ಕೆ ರೂ.1,000 (ಗರಿಷ್ಠ 10 ದಿನಗಳವರೆಗೆ).
  • ಕುಟುಂಬ ಬೇರೆ ನಗರದಲ್ಲಿ ವಾಸಿಸುತ್ತಿದ್ದರೆ ಸಾರಿಗೆ ವೆಚ್ಚಕ್ಕೆ ರೂ.25,000.
  • ಅಂತ್ಯಕ್ರಿಯೆಗೆ ರೂ.5,000 ನೆರವು.
Blood cancer : ರಕ್ತ ಕ್ಯಾನ್ಸರ್‌ನ 7 ಎಚ್ಚರಿಕೆ ಲಕ್ಷಣಗಳಿವು ; ಇವುಗಳನ್ನು ನಿರ್ಲಕ್ಷಿಸಬೇಡಿ.!
🔹 ರೂ.755 ಪಾವತಿಸಿದರೆ ಸಿಗುವ ಹೆಚ್ಚುವರಿ ಪ್ರಯೋಜನಗಳು :
  • ರೂ.15 ಲಕ್ಷದವರೆಗೆ ವಿಮಾ ಸುರಕ್ಷತೆ.
  • ಭಾಗಶಃ ಅಥವಾ ಸಂಪೂರ್ಣ ಅಂಗವೈಕಲ್ಯಕ್ಕೆ ಪರಿಹಾರ.
  • ವೈದ್ಯಕೀಯ ವೆಚ್ಚಗಳಿಗೆ ರೂ.1 ಲಕ್ಷದವರೆಗೆ ಕವರ್.
  • ಮಕ್ಕಳ ಉನ್ನತ ಶಿಕ್ಷಣ ಮತ್ತು ಮದುವೆಗೆ ರೂ.1 ಲಕ್ಷ ಸಹಾಯ.
🔹 ಯಾವ ಅಪಘಾತಗಳಿಗೆ ಕವರ್ (Insurance cover) ಸಿಗುತ್ತದೆ?

ರಸ್ತೆ ಅಪಘಾತ ಮಾತ್ರವಲ್ಲದೆ, ರೈಲು ಅಥವಾ ಬಸ್ ಪ್ರಯಾಣದ ವೇಳೆ, ಎಲೆಕ್ಟ್ರಿಕ್ ಶಾಕ್, ಹಾವು ಕಡಿತ ಸೇರಿದಂತೆ ಹಲವಾರು ಅಪಘಾತಗಳಿಗೆ ಈ ವಿಮೆ (Insurance) ಅನ್ವಯಿಸುತ್ತದೆ.

Blood cancer : ರಕ್ತ ಕ್ಯಾನ್ಸರ್‌ನ 7 ಎಚ್ಚರಿಕೆ ಲಕ್ಷಣಗಳಿವು ; ಇವುಗಳನ್ನು ನಿರ್ಲಕ್ಷಿಸಬೇಡಿ.!
🔹 ಯಾರು ಪಾಲಿಸಿಗೆ ಅರ್ಹರು?
  • ವಯಸ್ಸು 18 ರಿಂದ 65 ವರ್ಷದೊಳಗಿನವರು.
  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಹೊಂದಿರಬೇಕು.
  • ಖಾತೆ ತೆರೆಯಲು ಕೇವಲ ರೂ.100 ಸಾಕು.

ಈ ಯೋಜನೆ ಪಡೆಯಲು ಸಮೀಪದ ಪೋಸ್ಟ್ ಆಫೀಸ್ ಪೇಮೆಂಟ್ಸ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ಪ್ರತಿವರ್ಷ ಪಾವತಿ ನೇರವಾಗಿ ಬ್ಯಾಂಕ್ ಖಾತೆಯಿಂದ ಕಟ್ ಮಾಡಿಸಿಕೊಳ್ಳುವ ವ್ಯವಸ್ಥೆಯೂ ಇದೆ.

ಹಗಲು ರಾತ್ರಿ Phone ಬಳಕೆ ಮಾಡುತ್ತಿದ್ದೀರಾ? ಹಾಗಾದ್ರೆ ನಿಮ್ಮ ದೇಹಕ್ಕೆ ಅಪಾಯ ಕಾದಿದೆ.!

👉 ಇದು ಕಡಿಮೆ ಪ್ರೀಮಿಯಂನಲ್ಲಿ ಹೆಚ್ಚಿನ ವಿಮಾ (Insurance) ಕವರ್ ನೀಡುವ ಅಂಚೆ ಇಲಾಖೆಯ ವಿಶೇಷ ಯೋಜನೆ. ಕುಟುಂಬದ ಭವಿಷ್ಯವನ್ನು ಭದ್ರಗೊಳಿಸಲು ಇಂತಹ ಯೋಜನೆಗಳ ಪ್ರಯೋಜನ ಪಡೆಯುವುದು ಒಳಿತು.

“Minor ನೊಂದಿಗೆ ಏಕಾಂತದಲ್ಲಿದ್ದ ತಾಯಿಯನ್ನು ನೋಡಿದ 6 ವರ್ಷದ ಮಗಳು” ; ಮುಂದೆನಾಯ್ತು.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯೊಂದು ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಹಲವು ವರ್ಷಗಳಿಂದ ಗಂಡನ ಮನೆಯಲ್ಲಿ ಸಂತೋಷದಿಂದ ಬದುಕುತ್ತಿದ್ದ 30 ವರ್ಷದ ಮಹಿಳೆ, ಇತ್ತೀಚೆಗೆ 17 ವರ್ಷದ ಅಪ್ರಾಪ್ತ (Minor) ಹುಡುಗನ ಜೊತೆ ಸಂಬಂಧ ಬೆಳೆಸಿಕೊಂಡಿದ್ದಳು.

ಸದ್ಯ ಈ ಅಕ್ರಮ ಸಂಬಂಧದ ಹಿನ್ನಲೆಯಲ್ಲಿ 6 ವರ್ಷದ ಬಾಲಕಿ ಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಮಾಹಿತಿಗಳು ಬೆಳಕಿಗೆ ಬಂದಿವೆ. ಬುಧವಾರ ಬೆಳಿಗ್ಗೆ ಮನೆಯಿಂದ ಕಾಣೆಯಾಗಿದ್ದ ಬಾಲಕಿಯ ಶವ ಮಧ್ಯಾಹ್ನದ ಹೊತ್ತಿಗೆ ಬಾವಿಯಲ್ಲಿ ಪತ್ತೆಯಾದಿತ್ತು.

ವರ್ಷಕ್ಕೆ ಕೇವಲ ರೂ.520 ಕಟ್ಟಿದರೆ 10 ಲಕ್ಷ Insurance cover ; ಪೋಸ್ಟ್ ಆಫೀಸ್‌ನ ವಿಶೇಷ ಯೋಜನೆ.!

ಗೋಣಿಚೀಲದಲ್ಲಿ ತುಂಬಿಸಲ್ಪಟ್ಟಿದ್ದ ಶವದ ಕುತ್ತಿಗೆಗೆ ಬಟ್ಟೆ ಕಟ್ಟಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕುವ ಮೂಲಕ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 30 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ 17 ವರ್ಷದ  ಅಪ್ರಾಪ್ತ (Minor) ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ. ಆರಂಭದಲ್ಲಿ ಅಪ್ರಾಪ್ತ (Minor) ನೊಂದಿಗೆ ಫೋನ್ ಮೂಲಕ ಆರಂಭವಾದ ಈ ಸಂಬಂಧ, ನಂತರ ಕದ್ದು ಮುಚ್ಚಿ ಭೇಟಿಯಾಗುವ ಮಟ್ಟಿಗೆ ತಲುಪಿತ್ತು.

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”

ಒಂದು ದಿನ ಗಂಡ ಮತ್ತು ಅತ್ತೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ, ಆಕೆ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಸಂಬಂಧಿಕರ ಮನೆಯಲ್ಲಿ ಆಟವಾಡುತ್ತಿದ್ದ 6 ವರ್ಷದ ಮಗಳು ಮನೆಗೆ ಬಂದು ಬಿಟ್ಟಿದ್ದಾಳೆ.

ಈ ಸಂದರ್ಭದಲ್ಲಿ ಬಾಲಕಿ ಮನೆಗೆ ಬಂದಾಗ ತನ್ನ ತಾಯಿಯೇ ಮತ್ತೊಬ್ಬ ಅಪ್ರಾಪ್ತ (Minor) ನ ಜೊತೆ ಆಪ್ತ ಸ್ಥಿತಿಯಲ್ಲಿ (sexual) ಇರುವುದನ್ನು ನೋಡಿ ಬಿಟ್ಟಿದ್ದಾಳೆ. ಈ ದೃಶ್ಯ ನೋಡಿ ಕಂಗಾಲಾದ ಬಾಲಕಿ “ನಾನು ಅಪ್ಪನಿಗೆ ಹೇಳುತ್ತೇನೆ” ಎಂದು ಅಳಲು ಆರಂಭಿಸಿದ್ದಾಳೆ.

Belagavi : ಗಣೇಶ ವಿಸರ್ಜನೆ ವೇಳೆ ದುರ್ಘಟನೆ : ಬೆಳಗಾವಿಯಲ್ಲಿ ಇಬ್ಬರ ದುರ್ಮರಣ.!
ಅಮಾವೀಯ ಕೃತ್ಯ :

ಮಗಳ ಮಾತುಗಳಿಂದ ಭಯಗೊಂಡ ಮಹಿಳೆ ಹಾಗೂ ಆಕೆಯ 17 ವರ್ಷದ ಅಪ್ರಾಪ್ತ (Minor) ಪ್ರಿಯಕರ ಬಾಲಕಿಯ ಕತ್ತು ಹಿಸುಕಿ ಕೊಂದು, ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಪಾಳು ಬಿದ್ದ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯ ಬಯಲಾಗಿದ್ದು ಹೇಗೆ?

ಮಗಳ ನಾಪತ್ತೆ ವಿಚಾರವನ್ನು ಗಂಡ ಪೊಲೀಸರಿಗೆ ತಿಳಿಸಿದ್ದ. ಹುಡುಕಾಟದ ವೇಳೆ ಬಾಲಕಿಯ ಶವ ಪತ್ತೆಯಾಗಿದ್ದು, ಪೋಸ್ಟ್‌ಮಾರ್ಟಂನಲ್ಲಿ ಇದು ಕೊಲೆ ಎಂದು ದೃಢಪಟ್ಟಿತು. ಬಳಿಕ ತೀವ್ರ ವಿಚಾರಣೆಯ ವೇಳೆ ತಾಯಿ ಮತ್ತು ಆಕೆಯ ಪ್ರೇಮಿಯ ಕುಕೃತ್ಯ ಬಯಲಾಗಿದೆ.

ಮದುವೆ ಭರವಸೆ ನೀಡಿ ವಕೀಲೆ ಮೇಲೆ ದುರುಳತನ : ‌Police ಕಾನ್ಸ್‌ಟೇಬಲ್ ಅರೆಸ್ಟ್.!

ಪ್ರಸ್ತುತ ಮಹಿಳೆ ಬಂಧನಕ್ಕೊಳಗಾಗಿದ್ದು, 17 ವರ್ಷದ ಅಪ್ರಾಪ್ತ (Minor) ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಈ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ.


DHFWS : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 432 ಹುದ್ದೆಗಳಿಗೆ ಅರ್ಜಿ ಆಹ್ವಾನ.!

DHFWS

ಜನಸ್ಪಂದನ ನ್ಯೂಸ್‌, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) 2025 ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (DHFWS Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.
ಇಲಾಖೆಯ ಹೆಸರು :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)̤
ಹುದ್ದೆಗಳ ವಿವರ :
  • ಹುದ್ದೆಗಳ ಸಂಖ್ಯೆ : 432.
  • ಹುದ್ದೆಗಳ ಹೆಸರು : ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ಸಂಬಳ :
  • DHFWS ಅಧಿಕೃತ ಅಧಿಸೂಚನೆಯ ಪ್ರಕಾರ ಸಂಬಳ ನೀಡಲಾಗುತ್ತದೆ.
ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!
ಶೈಕ್ಷಣಿಕ ಅರ್ಹತೆ :
  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (DHFWS) ಅಧಿಸೂಚನೆಯ ಪ್ರಕಾರ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅನ್ವಯಿಸುತ್ತದೆ.
ವಯಸ್ಸಿನ ಮಿತಿ :
  • ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ವಿಧಾನ :

ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  2. ಸೂಚನೆಗಳನ್ನು ಗಮನದಿಂದ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯಕತೆ ಇದ್ದಲ್ಲಿ).
  6. ಫಾರ್ಮ್ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಿ.
  7. ಭವಿಷ್ಯದಲ್ಲಿ ಉಪಯೋಗಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕೋಣೆಯಲ್ಲಿದ್ದ Constable ಪತ್ನಿ-ಪ್ರಿಯಕರನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಕಾನ್ಸ್‌ಟೇಬಲ್‌ ಪತಿ.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಲಭ್ಯ.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : ಶೀಘ್ರದಲ್ಲೇ ಲಭ್ಯ.
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ PDF : Click Here
  • ಅಧಿಕೃತ ವೆಬ್‌ಸೈಟ್ : hfwcom.karnataka.gov.in

Disclaimer : The above given information is available On online, candidates should check it properly before applying. This is for information only.