Home Blog Page 41

“Love Breakup” : ಗೆಳತಿಗೆ ಬೈಕ್ ಡಿಕ್ಕಿ ಹೊಡೆದ ಯುವಕ ; ಸಿಸಿಟಿವಿ ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ದಿನಗಳಲ್ಲಿ ಪ್ರೀತಿ, ಬ್ರೇಕ್‌ಅಪ್ (love breakup) ಮತ್ತು ಮದುವೆಯ ನಂತರ ಉಂಟಾಗುವ ಅನಿರೀಕ್ಷಿತ ಘಟನೆಗಳು ಹೆಚ್ಚಾಗುತ್ತಿವೆ. ಪರಸ್ಪರ ಅರ್ಥಮಾಡಿಕೊಳ್ಳುವಲ್ಲಿ ವಿಫಲವಾದರೆ ಕೋಪ, ಹಿಂಸೆ ಮತ್ತು ಅನೇಕ ದುರ್ಘಟನೆಗಳಿಗೆ ಕಾರಣವಾಗುತ್ತಿರುವುದು ಕಂಡುಬರುತ್ತಿದೆ. ಇಂತಹದ್ದೇ ಒಂದು ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.

ಕಲ್ಪನಾ ನಗರ ಪ್ರದೇಶದಲ್ಲಿ, ಯುವಕನೊಬ್ಬ ತನ್ನ ಗೆಳತಿಯೊಂದಿಗೆ ನಡೆದ ಜಗಳದ ಬಳಿಕ (love breakup) ಬೈಕ್‌ನಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವುದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು Constable ಹುದ್ದೆಗಳಿಗೆ ನೇಮಕಾತಿ ; ಸಚಿವ ಡಾ.ಪರಮೇಶ್ವರ.!

ಮಾಹಿತಿ ಪ್ರಕಾರ, ಆರೋಪಿಯ ಹೆಸರು ರಾಜೇಂದ್ರ. ಆತ ಹಲವು ವರ್ಷಗಳಿಂದ ಆ ಯುವತಿಯೊಂದಿಗೆ ಸಂಬಂಧ ಹೊಂದಿದ್ದನು. ಘಟನೆ ನಡೆದ ದಿನ ಇಬ್ಬರ ನಡುವೆ ಸಣ್ಣಪುಟ್ಟ ಜಗಳ ನಡೆದಿದ್ದು, ಯುವತಿ ಕೋಪದಲ್ಲಿ ಕಲ್ಲು ಎಸೆದಿದ್ದಳು.

ಇದರಿಂದ ಕೋಪಗೊಂಡ ರಾಜೇಂದ್ರ ಅತಿವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಬಂದು ಯುವತಿಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ನಂತರ ಯುವತಿ ರಸ್ತೆ ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದಾಳೆ. ತಕ್ಷಣ ಸ್ಥಳೀಯರು ಓಡಿಬಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

ಪ್ರಸ್ತುತ ಆಕೆ ಚಿಕಿತ್ಸೆ ಪಡೆಯುತ್ತಿದ್ದು, ತಲೆಗೆ ಗಂಭೀರ ಗಾಯಗಳಾಗಿರುವುದು ವೈದ್ಯಕೀಯ ಮೂಲಗಳಿಂದ ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಈಗಾಗಲೇ ವೈರಲ್ ಆಗಿದ್ದು, ಯುವಕನ ಉದ್ದೇಶಪೂರ್ವಕ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

👉 ಈ ಘಟನೆ, ಪ್ರೇಮ ಸಂಬಂಧಗಳ (love breakup) ಅಸಮಜ್ಜಿ ಹಾಗೂ ಬ್ರೇಕಪ್ (breakup) ನಂತರ ಉಂಟಾಗುವ ಹಿಂಸೆ ಹೇಗೆ ಗಂಭೀರ ಪರಿಣಾಮ ಬೀರುತ್ತದೆ ಎಂಬುದಕ್ಕೆ ಮತ್ತೊಂದು ತಾಜಾ ಉದಾಹರಣೆ.

ಕತ್ತೆಕಿರುಬವ ತಪ್ಪಿಸಲು ಹೋಗಿ ಪಲ್ಟಿಯಾದ ಪೊಲೀಸ್ ಜೀಪ್ ; ASI ಸಾವು.!
 ಲವ್‌ ಬೇಕಫ್‌ (love breakup) ಹಿನ್ನಲೆ ಬೈಕ್‌ ಗುದ್ದಿಸಿದ ಯುವಕನ ವಿಡಿಯೋ :

https://twitter.com/i/status/1971467905754857866


“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

Post Office

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಲಭ್ಯವಿರುವ ಹಲವು ಸೇವಿಂಗ್ಸ್ ಸ್ಕೀಮ್‌ಗಳಲ್ಲಿ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (Post Office MIS) ಒಂದು ಪ್ರಮುಖ ಯೋಜನೆ.

ಮಾರುಕಟ್ಟೆಯ ಏರಿಳಿತ ಅಥವಾ ರಿಸ್ಕ್ ಇಲ್ಲದೆ, ನಿಗದಿತ ಪ್ರತಿಮಾಸ ಆದಾಯವನ್ನು ಬಯಸುವವರಿಗೆ ಇದು ಉತ್ತಮ ಹೂಡಿಕೆ ಆಯ್ಕೆಯಾಗಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಪ್ರತೀ ತಿಂಗಳು ಬಡ್ಡಿ ರೂಪದಲ್ಲಿ ಖಚಿತ ಆದಾಯ ಲಭ್ಯವಾಗುತ್ತದೆ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಹೂಡಿಕೆ ಮಿತಿಗಳು :
  • ಸಿಂಗಲ್ ಅಕೌಂಟ್ : ಕನಿಷ್ಠ ರೂ.1,000ರಿಂದ ಗರಿಷ್ಠ ರೂ.9 ಲಕ್ಷವರೆಗೆ ಹೂಡಿಕೆ ಮಾಡಬಹುದು.
  • ಜಂಟಿ ಅಕೌಂಟ್ : ಇಬ್ಬರು ಅಥವಾ ಮೂವರು ಸೇರಿ ತೆರೆಯಬಹುದಾದ ಖಾತೆಯಲ್ಲಿ ರೂ.15 ಲಕ್ಷವರೆಗೆ ಹೂಡಿಕೆ ಸಾಧ್ಯ.
  • ಹೂಡಿಕೆಯ ಅವಧಿ 5 ವರ್ಷಗಳ ಲಾಕಿನ್ ಪೀರಿಯಡ್ ಆಗಿರುತ್ತದೆ. ಈ ಅವಧಿಯವರೆಗೆ ಪ್ರತಿ ತಿಂಗಳು ಬಡ್ಡಿ ಆದಾಯ ದೊರೆಯುತ್ತದೆ.
ಬಡ್ಡಿ ದರ :

ಪೋಸ್ಟ್ ಆಫೀಸ್ (Post Office) ಮಾಸಿಕ ಆದಾಯ ಯೋಜನೆಯಲ್ಲಿ ಪ್ರಸ್ತುತ 7.40% ವಾರ್ಷಿಕ ಬಡ್ಡಿ ನೀಡಲಾಗುತ್ತಿದೆ.

Student : ರಸ್ತೆ ಮಧ್ಯೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ದುಷ್ಕರ್ಮಿ ; ಸಿಸಿಟಿವಿ ದೃಶ್ಯ ವೈರಲ್.!
ಮಾಸಿಕ ಆದಾಯ ಎಷ್ಟು ಸಿಗುತ್ತದೆ?
  • ಸಿಂಗಲ್ ಅಕೌಂಟ್ : ರೂ.9 ಲಕ್ಷ ಹೂಡಿಕೆ ಮಾಡಿದರೆ, ತಿಂಗಳಿಗೆ ಸುಮಾರು ರೂ.5,550 ಬಡ್ಡಿ ರೂಪದಲ್ಲಿ ಸಿಗುತ್ತದೆ.
  • ಜಂಟಿ ಅಕೌಂಟ್ : ರೂ.15 ಲಕ್ಷ ಹೂಡಿಕೆ ಮಾಡಿದರೆ, ತಿಂಗಳಿಗೆ ಸುಮಾರು ರೂ.9,250 ಆದಾಯ ದೊರೆಯುತ್ತದೆ.
ಇನ್ನಷ್ಟು ಪ್ರಮುಖ ಅಂಶಗಳು :
  • ಒಬ್ಬ ವ್ಯಕ್ತಿ ಬೇರೆ ಬೇರೆ ಪೋಸ್ಟ್ ಆಫೀಸ್‌ (Post Office) ಗಳಲ್ಲಿ ಹಲವು ಎಂಐಎಸ್ ಖಾತೆಗಳನ್ನು ತೆರೆಯಬಹುದಾದರೂ, ಒಟ್ಟು ಹೂಡಿಕೆ ಮೊತ್ತವು ಸಿಂಗಲ್ ಅಕೌಂಟ್‌ಗೆ ರೂ.9 ಲಕ್ಷ ಅಥವಾ ಜಂಟಿ ಅಕೌಂಟ್‌ಗೆ ರೂ.15 ಲಕ್ಷ ಮೀರಬಾರದು.
  • ಈ ಯೋಜನೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಮಾರುಕಟ್ಟೆ ಅಪಾಯ ಇರುವುದಿಲ್ಲ.
  • ಹೂಡಿಕೆಯ ಅವಧಿ ಪೂರ್ಣಗೊಂಡ ನಂತರ, ಠೇವಣಿ ಹಣವನ್ನು ವಾಪಸ್ ಪಡೆಯಬಹುದು ಅಥವಾ ಮತ್ತೊಂದು ಸ್ಕೀಮ್‌ಗೆ ಮರುಹೂಡಿಕೆ ಮಾಡಬಹುದು.
15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!

ಸಾರಾಂಶ : ಪೋಸ್ಟ್ ಆಫೀಸ್ (Post Office) ಮಾಸಿಕ ಆದಾಯ ಯೋಜನೆ ಕಡಿಮೆ ಅಪಾಯದೊಂದಿಗೆ ಖಚಿತ ಆದಾಯ ಬಯಸುವವರಿಗೆ ಉತ್ತಮ ಹೂಡಿಕೆ ಮಾರ್ಗವಾಗಿದೆ. ಸಿಂಗಲ್ ಅಥವಾ ಜಂಟಿ ಅಕೌಂಟ್ ಮೂಲಕ ಹೂಡಿಕೆ ಮಾಡಿದರೆ ಪ್ರತೀ ತಿಂಗಳು ನಿಗದಿತ ಬಡ್ಡಿ ಆದಾಯ ಸಿಗುತ್ತದೆ.

ನಿವೃತ್ತಿ ಹೊಂದಿದವರು ಅಥವಾ ಸ್ಥಿರ ಆದಾಯ ಬಯಸುವವರು ಈ Post Office montly income ಯೋಜನೆಗೆ ಸೇರಿಕೊಳ್ಳಬಹುದು.

Disclaimer : ಇಲ್ಲಿ ನೀಡಿರುವ ಮಾಹಿತಿ ಸಾಮಾನ್ಯ ಹಣಕಾಸು ವಿವರಗಳಾಗಿದ್ದು, ಹೂಡಿಕೆ ಮಾಡುವ ಮೊದಲು ಅಧಿಕೃತ ಪೋಸ್ಟ್ ಆಫೀಸ್ (Post Office) ಅಥವಾ ಹಣಕಾಸು ತಜ್ಞರ ಸಲಹೆ ಪಡೆಯುವುದು ಸೂಕ್ತ.

Prostitution : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : 4 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ರಾಯಚೂರು : ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕೊಪ್ಪರ ಕ್ರಾಸ್‌ ಹತ್ತಿರದ ಮನೆಯಲ್ಲಿ ಅಕ್ರಮ ಚಟುವಟಿಕೆ (Prostitution) ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ಬುಧವಾರ (ಸೆಪ್ಟೆಂಬರ್ 24) ರಾತ್ರಿ ಪೊಲೀಸರು ದಾಳಿ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ದಾಳಿ ವಿವರಗಳು :

ರಾತ್ರಿ ಸುಮಾರು 7.20ರ ಸುಮಾರಿಗೆ ಪಿ.ಐ ಎಸ್. ಮಂಜುನಾಥ ನೇತೃತ್ವದಲ್ಲಿ ಪೊಲೀಸ್ ತಂಡ ದಾಳಿ ನಡೆಸಿ, ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ (Prostitution) ನಡೆಯುತ್ತಿರುವುದು ಪತ್ತೆಯಾಯಿತು. ಇದರಲ್ಲಿ ಸುಮಂಗಲಾ (55), ರಾಜವರ್ಧನ (21), ದ್ಯಾವಪ್ಪ (40) ಮತ್ತು ರವಿ (30) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

Student : ರಸ್ತೆ ಮಧ್ಯೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ದುಷ್ಕರ್ಮಿ ; ಸಿಸಿಟಿವಿ ದೃಶ್ಯ ವೈರಲ್.!
ಹಣಕಾಸು ವ್ಯವಹಾರ ಬಯಲು :

ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ಆರೋಪಿತ ಸುಮಂಗಲಾ ತನ್ನ ಮನೆಯಲ್ಲಿ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದು, ಪ್ರತಿಯೊಬ್ಬರಿಂದ ರೂ.1,000 ವಸೂಲಿ ಮಾಡುತ್ತಿದ್ದಳು. ಅದರಲ್ಲಿ ರೂ.500 ತಾನೇ ಇಟ್ಟುಕೊಂಡು, ಉಳಿದ ಹಣವನ್ನು ಮಹಿಳೆಗೆ ನೀಡುತ್ತಿದ್ದಾಳೆ ಎಂಬುದು ತಿಳಿದುಬಂದಿದೆ.

ಮಹಿಳೆಯ ರಕ್ಷಣೆ :

ದಾಳಿಯ ವೇಳೆ ವೇಶ್ಯಾವಾಟಿಕೆ (Prostitution) ಸ್ಥಳದಿಂದ ನಾಲ್ಕು ಆಂಡ್ರಾಯ್ಡ್ ಮೊಬೈಲ್‌ಗಳು, 10 ನಿರೋಧ್, ರೂ.6 ಸಾವಿರ ನಗದನ್ನು ಪೊಲೀಸರು ವಶಕ್ಕೆ ವಶಪಡಿಸಿಕೊಂಡಿದ್ದಾರೆ. ಇನ್ನು ಗದಗ ಮೂಲದ ಮಹಿಳೆಯನ್ನು ರಕ್ಷಿಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ದೇವದುರ್ಗ ಪೊಲೀಸರು ಕೈಗೊಂಡಿದ್ದಾರೆ.

“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

ಈ ದಾಳಿಯಿಂದ ಸ್ಥಳೀಯರಲ್ಲಿ ಚರ್ಚೆ ಶುರುವಾಗಿದೆ. ಅಕ್ರಮ ಚಟುವಟಿಕೆಗಳ (Prostitution) ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದನ್ನು ಜನರು ಮೆಚ್ಚಿದ್ದಾರೆ.

👉 ಸಾರಾಂಶ : ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದ ಪ್ರಕರಣದಲ್ಲಿ ನಾಲ್ವರು ಬಂಧಿತರಾಗಿದ್ದಾರೆ. ಹಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Disclaimer : ಈ ಲೇಖನದಲ್ಲಿ ನೀಡಿರುವ ಮಾಹಿತಿ ಕಾನೂನು ಸಂಬಂಧಿತ ವರದಿಗಳ ಆಧಾರಿತವಾಗಿದ್ದು, ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಹೀನಾಯವಾಗಿ ತೋರಿಸುವ ಉದ್ದೇಶ ಹೊಂದಿಲ್ಲ.


Accident : KSRTC ಬಸ್ ಪಲ್ಟಿ ; 15 ಪ್ರಯಾಣಿಕರಿಗೆ ಗಾಯ ; ಪಂಢರಾಪುರ ಪಾದಯಾತ್ರೆ ವೇಳೆ ಕಾರು ಹರಿದು 6 ಭಕ್ತರಿಗೆ ಗಾಯ.!

ಜನಸ್ಪಂದನ ನ್ಯೂಸ್‌, ರಾಯಚೂರು/ಬೆಳಗಾವಿ : ರಾಯಚೂರು ನಗರ ಹೊರವಲಯದ ಸಾತ್ ಮೈಲ್ ಕ್ರಾಸ್ ಬಳಿ ಶುಕ್ರವಾರ (ಸೆಪ್ಟೆಂಬರ್ 26) ಬೆಳಗ್ಗೆ 7 ಗಂಟೆಯ ಸುಮಾರಿಗೆ KSRTC ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ (Accident) ಘಟನೆ ಸಂಭವಿಸಿದೆ.

ಈ ಅಪಘಾತ (Accident) ದಲ್ಲಿ ಕನಿಷ್ಠ 15 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಕಾಲಿಗೆ ಗಂಭೀರ ಗಾಯವಾಗಿದೆ.

“ಮಧುಮೇಹವನ್ನು ಬುಡದಿಂದಲೇ ಗುಣಪಡಿಸುವ ಶಕ್ತಿ ಹೊಂದಿದ ಈ ಹಣ್ಣು ; ವರ್ಷಕ್ಕೊಮ್ಮೆ ತಿಂದರೂ Blood Sugar ನಿಯಂತ್ರಣದಲ್ಲಿರುತ್ತದೆ.!”
ಬಸ್ ಪಲ್ಟಿಯಾದ ಘಟನೆ :

ದಾವಣಗೆರೆಯಿಂದ ರಾಯಚೂರು ಕಡೆಗೆ ಬರುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿದ್ದೆ ಮಂಪರು ಹಾಗೂ ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತ (Accident) ದ ವೇಳೆ ಬಸ್‌ನಲ್ಲಿ 10-15 ಮಂದಿ ಪ್ರಯಾಣಿಕರಿದ್ದು, ಬಹುತೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓರ್ವ ಪ್ರಯಾಣಿಕನ ಕಾಲು ಬಸ್‌ನಲ್ಲಿ ಸಿಲುಕಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಜಿಟಿ ಜಿಟಿ ಮಳೆಯ ನಡುವೆಯೇ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಕ್ರೇನ್ ಮೂಲಕ ಬಸ್ ಎತ್ತಲಾಗಿದೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಂಢರಾಪುರ ಪಾದಯಾತ್ರೆಯಲ್ಲಿ ಅಪಘಾತ :

ಇನ್ನೊಂದು ಘಟನೆಯಲ್ಲಿ, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಮೂಲದ ಭಕ್ತರು ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ವೇಳೆ ಹಾರುಗೇರಿ ಕ್ರಾಸ್‌ ಬಳಿ ಈ ದುರ್ಘಟನೆ (Accident) ಸಂಭವಿಸಿದೆ.

Prostitution : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : 4 ಜನರ ಬಂಧನ.!
Harugeri cross car accident

ಅಥಣಿ ಮಾರ್ಗವಾಗಿ ಹೋಗುತ್ತಿದ್ದ ಯಾತ್ರಿಕರ ಮೇಲೆ ಒಂದು ಕಾರು ಹರಿದ ಪರಿಣಾಮ ಏಳು ಭಕ್ತರು ಗಾಯಗೊಂಡಿದ್ದಾರೆ.

ಕತ್ತೆಕಿರುಬವ ತಪ್ಪಿಸಲು ಹೋಗಿ ಪಲ್ಟಿಯಾದ ಪೊಲೀಸ್ ಜೀಪ್ ; ASI ಸಾವು.!

ಕಾರಿನ ಚಾಲಕನ ಬೇಜವಾಬ್ದಾರಿಯೇ ಅಪಘಾತ (Accident) ಕ್ಕೆ ಕಾರಣ ಎನ್ನಲಾಗಿದ್ದು, ಗಾಯಾಳುಗಳನ್ನು ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅದರಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ರವಾನಿಸಲಾಗಿದೆ.

ಒಂದೇ ದಿನ ಎರಡು ಅಪಘಾತಗಳು ಸಂಭವಿಸಿದ ಪರಿಣಾಮ ಸ್ಥಳೀಯರು ಆತಂಕಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Accident : KSRTC ಬಸ್ ಪಲ್ಟಿ ; 15 ಪ್ರಯಾಣಿಕರಿಗೆ ಗಾಯ ; ಪಂಢರಾಪುರ ಪಾದಯಾತ್ರೆ ವೇಳೆ ಕಾರು ಹರಿದು 6 ಭಕ್ತರಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ರಾಯಚೂರು/ಬೆಳಗಾವಿ : ರಾಯಚೂರು ನಗರ ಹೊರವಲಯದ ಸಾತ್ ಮೈಲ್ ಕ್ರಾಸ್ ಬಳಿ ಶುಕ್ರವಾರ (ಸೆಪ್ಟೆಂಬರ್ 26) ಬೆಳಗ್ಗೆ 7 ಗಂಟೆಯ ಸುಮಾರಿಗೆ KSRTC ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ (Accident) ಘಟನೆ ಸಂಭವಿಸಿದೆ.

ಈ ಅಪಘಾತ (Accident) ದಲ್ಲಿ ಕನಿಷ್ಠ 15 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಕಾಲಿಗೆ ಗಂಭೀರ ಗಾಯವಾಗಿದೆ.

“ಮಧುಮೇಹವನ್ನು ಬುಡದಿಂದಲೇ ಗುಣಪಡಿಸುವ ಶಕ್ತಿ ಹೊಂದಿದ ಈ ಹಣ್ಣು ; ವರ್ಷಕ್ಕೊಮ್ಮೆ ತಿಂದರೂ Blood Sugar ನಿಯಂತ್ರಣದಲ್ಲಿರುತ್ತದೆ.!”
ಬಸ್ ಪಲ್ಟಿಯಾದ ಘಟನೆ :

ದಾವಣಗೆರೆಯಿಂದ ರಾಯಚೂರು ಕಡೆಗೆ ಬರುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿದ್ದೆ ಮಂಪರು ಹಾಗೂ ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತ (Accident) ದ ವೇಳೆ ಬಸ್‌ನಲ್ಲಿ 10-15 ಮಂದಿ ಪ್ರಯಾಣಿಕರಿದ್ದು, ಬಹುತೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓರ್ವ ಪ್ರಯಾಣಿಕನ ಕಾಲು ಬಸ್‌ನಲ್ಲಿ ಸಿಲುಕಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಜಿಟಿ ಜಿಟಿ ಮಳೆಯ ನಡುವೆಯೇ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಕ್ರೇನ್ ಮೂಲಕ ಬಸ್ ಎತ್ತಲಾಗಿದೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಂಢರಾಪುರ ಪಾದಯಾತ್ರೆಯಲ್ಲಿ ಅಪಘಾತ :

ಇನ್ನೊಂದು ಘಟನೆಯಲ್ಲಿ, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಮೂಲದ ಭಕ್ತರು ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ವೇಳೆ ಹಾರುಗೇರಿ ಕ್ರಾಸ್‌ ಬಳಿ ಈ ದುರ್ಘಟನೆ (Accident) ಸಂಭವಿಸಿದೆ.

Accident : KSRTC ಬಸ್ ಪಲ್ಟಿ ; 15 ಪ್ರಯಾಣಿಕರಿಗೆ ಗಾಯ ; ಪಂಢರಾಪುರ ಪಾದಯಾತ್ರೆ ವೇಳೆ ಕಾರು ಹರಿದು 6 ಭಕ್ತರಿಗೆ ಗಾಯ.!
Harugeri cross car accident

ಅಥಣಿ ಮಾರ್ಗವಾಗಿ ಹೋಗುತ್ತಿದ್ದ ಯಾತ್ರಿಕರ ಮೇಲೆ ಒಂದು ಕಾರು ಹರಿದ ಪರಿಣಾಮ ಏಳು ಭಕ್ತರು ಗಾಯಗೊಂಡಿದ್ದಾರೆ.

ಕತ್ತೆಕಿರುಬವ ತಪ್ಪಿಸಲು ಹೋಗಿ ಪಲ್ಟಿಯಾದ ಪೊಲೀಸ್ ಜೀಪ್ ; ASI ಸಾವು.!

ಕಾರಿನ ಚಾಲಕನ ಬೇಜವಾಬ್ದಾರಿಯೇ ಅಪಘಾತ (Accident) ಕ್ಕೆ ಕಾರಣ ಎನ್ನಲಾಗಿದ್ದು, ಗಾಯಾಳುಗಳನ್ನು ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅದರಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ರವಾನಿಸಲಾಗಿದೆ.

ಒಂದೇ ದಿನ ಎರಡು ಅಪಘಾತಗಳು ಸಂಭವಿಸಿದ ಪರಿಣಾಮ ಸ್ಥಳೀಯರು ಆತಂಕಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

Post Office

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಲಭ್ಯವಿರುವ ಹಲವು ಸೇವಿಂಗ್ಸ್ ಸ್ಕೀಮ್‌ಗಳಲ್ಲಿ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (Post Office MIS) ಒಂದು ಪ್ರಮುಖ ಯೋಜನೆ.

ಮಾರುಕಟ್ಟೆಯ ಏರಿಳಿತ ಅಥವಾ ರಿಸ್ಕ್ ಇಲ್ಲದೆ, ನಿಗದಿತ ಪ್ರತಿಮಾಸ ಆದಾಯವನ್ನು ಬಯಸುವವರಿಗೆ ಇದು ಉತ್ತಮ ಹೂಡಿಕೆ ಆಯ್ಕೆಯಾಗಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಪ್ರತೀ ತಿಂಗಳು ಬಡ್ಡಿ ರೂಪದಲ್ಲಿ ಖಚಿತ ಆದಾಯ ಲಭ್ಯವಾಗುತ್ತದೆ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಹೂಡಿಕೆ ಮಿತಿಗಳು :
  • ಸಿಂಗಲ್ ಅಕೌಂಟ್ : ಕನಿಷ್ಠ ರೂ.1,000ರಿಂದ ಗರಿಷ್ಠ ರೂ.9 ಲಕ್ಷವರೆಗೆ ಹೂಡಿಕೆ ಮಾಡಬಹುದು.
  • ಜಂಟಿ ಅಕೌಂಟ್ : ಇಬ್ಬರು ಅಥವಾ ಮೂವರು ಸೇರಿ ತೆರೆಯಬಹುದಾದ ಖಾತೆಯಲ್ಲಿ ರೂ.15 ಲಕ್ಷವರೆಗೆ ಹೂಡಿಕೆ ಸಾಧ್ಯ.
  • ಹೂಡಿಕೆಯ ಅವಧಿ 5 ವರ್ಷಗಳ ಲಾಕಿನ್ ಪೀರಿಯಡ್ ಆಗಿರುತ್ತದೆ. ಈ ಅವಧಿಯವರೆಗೆ ಪ್ರತಿ ತಿಂಗಳು ಬಡ್ಡಿ ಆದಾಯ ದೊರೆಯುತ್ತದೆ.
ಬಡ್ಡಿ ದರ :

ಪೋಸ್ಟ್ ಆಫೀಸ್ (Post Office) ಮಾಸಿಕ ಆದಾಯ ಯೋಜನೆಯಲ್ಲಿ ಪ್ರಸ್ತುತ 7.40% ವಾರ್ಷಿಕ ಬಡ್ಡಿ ನೀಡಲಾಗುತ್ತಿದೆ.

Student : ರಸ್ತೆ ಮಧ್ಯೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ದುಷ್ಕರ್ಮಿ ; ಸಿಸಿಟಿವಿ ದೃಶ್ಯ ವೈರಲ್.!
ಮಾಸಿಕ ಆದಾಯ ಎಷ್ಟು ಸಿಗುತ್ತದೆ?
  • ಸಿಂಗಲ್ ಅಕೌಂಟ್ : ರೂ.9 ಲಕ್ಷ ಹೂಡಿಕೆ ಮಾಡಿದರೆ, ತಿಂಗಳಿಗೆ ಸುಮಾರು ರೂ.5,550 ಬಡ್ಡಿ ರೂಪದಲ್ಲಿ ಸಿಗುತ್ತದೆ.
  • ಜಂಟಿ ಅಕೌಂಟ್ : ರೂ.15 ಲಕ್ಷ ಹೂಡಿಕೆ ಮಾಡಿದರೆ, ತಿಂಗಳಿಗೆ ಸುಮಾರು ರೂ.9,250 ಆದಾಯ ದೊರೆಯುತ್ತದೆ.
ಇನ್ನಷ್ಟು ಪ್ರಮುಖ ಅಂಶಗಳು :
  • ಒಬ್ಬ ವ್ಯಕ್ತಿ ಬೇರೆ ಬೇರೆ ಪೋಸ್ಟ್ ಆಫೀಸ್‌ (Post Office) ಗಳಲ್ಲಿ ಹಲವು ಎಂಐಎಸ್ ಖಾತೆಗಳನ್ನು ತೆರೆಯಬಹುದಾದರೂ, ಒಟ್ಟು ಹೂಡಿಕೆ ಮೊತ್ತವು ಸಿಂಗಲ್ ಅಕೌಂಟ್‌ಗೆ ರೂ.9 ಲಕ್ಷ ಅಥವಾ ಜಂಟಿ ಅಕೌಂಟ್‌ಗೆ ರೂ.15 ಲಕ್ಷ ಮೀರಬಾರದು.
  • ಈ ಯೋಜನೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಮಾರುಕಟ್ಟೆ ಅಪಾಯ ಇರುವುದಿಲ್ಲ.
  • ಹೂಡಿಕೆಯ ಅವಧಿ ಪೂರ್ಣಗೊಂಡ ನಂತರ, ಠೇವಣಿ ಹಣವನ್ನು ವಾಪಸ್ ಪಡೆಯಬಹುದು ಅಥವಾ ಮತ್ತೊಂದು ಸ್ಕೀಮ್‌ಗೆ ಮರುಹೂಡಿಕೆ ಮಾಡಬಹುದು.
15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!

ಸಾರಾಂಶ : ಪೋಸ್ಟ್ ಆಫೀಸ್ (Post Office) ಮಾಸಿಕ ಆದಾಯ ಯೋಜನೆ ಕಡಿಮೆ ಅಪಾಯದೊಂದಿಗೆ ಖಚಿತ ಆದಾಯ ಬಯಸುವವರಿಗೆ ಉತ್ತಮ ಹೂಡಿಕೆ ಮಾರ್ಗವಾಗಿದೆ. ಸಿಂಗಲ್ ಅಥವಾ ಜಂಟಿ ಅಕೌಂಟ್ ಮೂಲಕ ಹೂಡಿಕೆ ಮಾಡಿದರೆ ಪ್ರತೀ ತಿಂಗಳು ನಿಗದಿತ ಬಡ್ಡಿ ಆದಾಯ ಸಿಗುತ್ತದೆ.

ನಿವೃತ್ತಿ ಹೊಂದಿದವರು ಅಥವಾ ಸ್ಥಿರ ಆದಾಯ ಬಯಸುವವರು ಈ Post Office montly income ಯೋಜನೆಗೆ ಸೇರಿಕೊಳ್ಳಬಹುದು.

Disclaimer : ಇಲ್ಲಿ ನೀಡಿರುವ ಮಾಹಿತಿ ಸಾಮಾನ್ಯ ಹಣಕಾಸು ವಿವರಗಳಾಗಿದ್ದು, ಹೂಡಿಕೆ ಮಾಡುವ ಮೊದಲು ಅಧಿಕೃತ ಪೋಸ್ಟ್ ಆಫೀಸ್ (Post Office) ಅಥವಾ ಹಣಕಾಸು ತಜ್ಞರ ಸಲಹೆ ಪಡೆಯುವುದು ಸೂಕ್ತ.

Brain Stroke : ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ ; ಸಮಯಕ್ಕೆ ಚಿಕಿತ್ಸೆಯಿಂದ ಜೀವ ಉಳಿಸಬಹುದು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮೆದುಳಿನ ಪಾರ್ಶ್ವವಾಯು (Brain Stroke) ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಗಂಭೀರ ಆರೋಗ್ಯ ತೊಂದರೆಗಳಲ್ಲಿ ಒಂದಾಗಿದೆ. ಮೆದುಳಿಗೆ ರಕ್ತ ಪೂರೈಕೆ ಹಠಾತ್ ನಿಲ್ಲುವಾಗ ಈ ಸ್ಥಿತಿ ಉಂಟಾಗುತ್ತದೆ. ರಕ್ತ ಪ್ರವಾಹ ಕಡಿಮೆಯಾದಾಗ ಅಥವಾ ಸಂಪೂರ್ಣ ನಿಂತಾಗ ಮೆದುಳಿನ ಜೀವಕೋಶಗಳು ಹಾನಿಗೊಳಗಾಗುತ್ತವೆ.

ಈ ಹಾನಿ ಕೆಲವೇ ನಿಮಿಷಗಳಲ್ಲಿ ಪ್ರಾರಂಭವಾಗಬಹುದು. ಆದ್ದರಿಂದ ಪಾರ್ಶ್ವವಾಯು ಬಂದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಅತ್ಯಂತ ಮುಖ್ಯ.

ವೈದ್ಯರ ಪ್ರಕಾರ, ಅನೇಕ ಜನರು ಪಾರ್ಶ್ವವಾಯುವಿನ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ಇವುಗಳನ್ನು ತಕ್ಷಣ ಗುರುತಿಸುವುದರಿಂದ ಜೀವ ಉಳಿಸಲು ಸಾಧ್ಯವಾಗುತ್ತದೆ.

ಪಾರ್ಶ್ವವಾಯು (Brain Stroke) ವಿನ ಪ್ರಮುಖ ಆರಂಭಿಕ ಲಕ್ಷಣಗಳು :
  1. ಮುಖದ ಜೋಲು ಬೀಳುವಿಕೆ :
    ಮುಖದ ಒಂದು ಬದಿ ಕುಸಿಯುವುದು, ನಗಲು ಪ್ರಯತ್ನಿಸಿದಾಗ ನಗು ಸರಿಯಾಗಿಲ್ಲದಂತೆ ಕಾಣುವುದು.
  2. ತೋಳು ಮತ್ತು ಕಾಲುಗಳಲ್ಲಿ ದುರ್ಬಲತೆ :
    ದೇಹದ ಒಂದು ಬದಿಯಲ್ಲಿ ತೋಳು ಅಥವಾ ಕಾಲು ಹಠಾತ್ ದುರ್ಬಲಗೊಳ್ಳುವುದು, ಮರಗಟ್ಟುವಿಕೆ ಕಾಣುವುದು.
  3. ದೃಷ್ಟಿ ಸಮಸ್ಯೆಗಳು :
    ಹಠಾತ್ ದೃಷ್ಟಿ ಮಂದವಾಗುವುದು, ಒಂದು ಕಣ್ಣಿನಲ್ಲಿ ದೃಷ್ಟಿ ಕಳೆದುಕೊಳ್ಳುವುದು ಅಥವಾ ಎರಡು ದೃಶ್ಯ ಕಾಣುವುದು.
  4. ತಲೆತಿರುಗುವಿಕೆ ಮತ್ತು ಅಸ್ಥಿರತೆ :
    ಯಾವುದೇ ಕಾರಣವಿಲ್ಲದೆ ತಲೆ ಸುತ್ತುವುದು, ನಡೆಯಲು ತೊಂದರೆ, ನಿಲ್ಲುವಲ್ಲಿ ಅಸಮರ್ಥತೆ.
ಲಕ್ಷಣಗಳನ್ನು ಗುರುತಿಸಲು F.A.S.T ವಿಧಾನ :

ಪಾರ್ಶ್ವವಾಯುವಿನ (Brain Stroke) ಲಕ್ಷಣಗಳನ್ನು ತ್ವರಿತವಾಗಿ ಗುರುತಿಸಲು ವೈದ್ಯರು F.A.S.T (Face, Arm, Speech, Time) ವಿಧಾನವನ್ನು ಶಿಫಾರಸು ಮಾಡುತ್ತಾರೆ :

  • F (Face – ಮುಖ) : ವ್ಯಕ್ತಿಗೆ ನಗಲು ಹೇಳಿ. ಒಂದು ಬದಿ ಕುಸಿದಿದ್ದರೆ ಪಾರ್ಶ್ವವಾಯು ಸೂಚನೆ.
  • A (Arm – ತೋಳು) : ಎರಡೂ ತೋಳುಗಳನ್ನು ಮೇಲಕ್ಕೆತ್ತಲು ಹೇಳಿ. ಒಂದು ತೋಳು ಕೆಳಗೆ ಬಿದ್ದರೆ ಅಪಾಯ.
  • S (Speech – ಮಾತು) : ಮಾತು ಅಸ್ಪಷ್ಟವಾಗಿದ್ದರೆ ಅಥವಾ ಅರ್ಥವಾಗದಿದ್ದರೆ ಎಚ್ಚರಿಕೆ.
  • T (Time – ಸಮಯ) : ತಕ್ಷಣ ಆಸ್ಪತ್ರೆಗೆ ತೆರಳಬೇಕು. ಪ್ರತಿಯೊಂದು ನಿಮಿಷವೂ ಅಮೂಲ್ಯ.
ಪಾರ್ಶ್ವವಾಯು (Brain Stroke) ತಡೆಗಟ್ಟುವ ಮಾರ್ಗಗಳು :

ಪಾರ್ಶ್ವವಾಯುವನ್ನು ಸಂಪೂರ್ಣ ತಡೆಯಲು ಸಾಧ್ಯವಿಲ್ಲದಿದ್ದರೂ, ಕೆಲವು ಉತ್ತಮ ಜೀವನಶೈಲಿ ಬದಲಾವಣೆಗಳ ಮೂಲಕ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು:

  • ರಕ್ತದೊತ್ತಡ ಮತ್ತು ಸಕ್ಕರೆ ನಿಯಂತ್ರಣ :
    ನಿಯಮಿತ ಪರೀಕ್ಷೆ ಮಾಡಿ, ಅಗತ್ಯವಿದ್ದರೆ ಔಷಧ ಸೇವಿಸಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು.
  • ಧೂಮಪಾನ ಮತ್ತು ಮದ್ಯಪಾನ ತ್ಯಾಗ :
    ಇವು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುವುದರಿಂದ ಸಂಪೂರ್ಣ ನಿಲ್ಲಿಸುವುದು ಉತ್ತಮ.
  • ಆರೋಗ್ಯಕರ ಆಹಾರ ಪದ್ಧತಿ :
    ತಾಜಾ ಹಣ್ಣು-ತರಕಾರಿ, ಸಂಪೂರ್ಣ ಧಾನ್ಯಗಳು, ಕಡಿಮೆ ಕೊಬ್ಬಿನ ಆಹಾರ ಸೇವಿಸುವುದು ಉತ್ತಮ.
  • ನಿಯಮಿತ ವ್ಯಾಯಾಮ :
    ದಿನನಿತ್ಯ ಕನಿಷ್ಠ 30 ನಿಮಿಷ ನಡೆಯುವುದು ಅಥವಾ ಸರಳ ವ್ಯಾಯಾಮ ಮಾಡುವುದರಿಂದ ಹೃದಯ ಆರೋಗ್ಯ ಉತ್ತಮವಾಗುತ್ತದೆ.
  • ಸರಿಯಾದ ನಿದ್ರೆ :
    ದಿನಕ್ಕೆ 6-8 ಗಂಟೆಗಳ ಸಮರ್ಪಕ ನಿದ್ರೆ ಪಡೆಯುವುದು ಮುಖ್ಯ.
  • ವೈದ್ಯಕೀಯ ತಪಾಸಣೆಗಳು :
    ಹೃದಯ, ಕೊಲೆಸ್ಟ್ರಾಲ್ ಹಾಗೂ ರಕ್ತದೊತ್ತಡ ಪರೀಕ್ಷೆಗಳನ್ನು ನಿಯಮಿತವಾಗಿ ಮಾಡಿಸಿಕೊಳ್ಳಬೇಕು.
ವೈದ್ಯರ ಸಲಹೆ :

ವೈದ್ಯರ ಪ್ರಕಾರ, ಪಾರ್ಶ್ವವಾಯು (Brain Stroke) ಬಂದ ತಕ್ಷಣವೇ ಚಿಕಿತ್ಸೆ ಪ್ರಾರಂಭಿಸಿದರೆ ಬದುಕುಳಿಯುವ ಮತ್ತು ಶೇ.100 ರಷ್ಟು ಗುಣಮುಖವಾಗುವ ಸಾಧ್ಯತೆ ಹೆಚ್ಚುತ್ತದೆ. ಚಿಕಿತ್ಸೆ ವಿಳಂಬವಾದರೆ ಮೆದುಳಿನ ಹಾನಿ ಹೆಚ್ಚಾಗಿ, ದೀರ್ಘಕಾಲದ ಪಾರ್ಶ್ವವಾಯು ಅಥವಾ ಜೀವಾಪಾಯ ಸಂಭವಿಸಬಹುದು.

ಸಮಾರೋಪ :

ಮಿದುಳಿನ ಪಾರ್ಶ್ವವಾಯು (Brain Stroke) ಯಾವಾಗ ಬೇಕಾದರೂ, ಯಾರಿಗಾದರೂ ಬರಬಹುದು. ಆದ್ದರಿಂದ ಅದರ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸದೇ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಜೀವ ಉಳಿಸುವ ಪ್ರಮುಖ ಮಾರ್ಗವಾಗಿದೆ. ನೆನಪಿಡಿ – ಸಮಯವೇ ಜೀವ.


Meal : ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಕುಳಿತ ಕ್ಷಣವೇ ಹೃದಯಾಘಾತ ; ವ್ಯಕ್ತಿ ಸಾವನ್ನಪ್ಪಿದ ದೃಶ್ಯ ವೈರಲ್.!

Meal

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆ ಸಾಕ್ಷಿಯಾಗುವಂತೆ, ಮಧ್ಯಪ್ರದೇಶದ ಇಂದೋರ್ ನಗರದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಊಟಕ್ಕೆ (Meal) ಕುಳಿತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಘಾತಕ್ಕೊಳಗಾಗಿದ್ದಾರೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನಲ್ಲಿ ಜನರು ಸಾಮಾನ್ಯವಾಗಿ ಊಟ (Meal) ಮಾಡುತ್ತಿದ್ದರು. ಅಷ್ಟರಲ್ಲೇ, ಕನ್ನಡಕ ಧರಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಕುರ್ಚಿಯಲ್ಲಿ ಕುಳಿತು ಫೋನ್ ನೋಡುತ್ತಾ ಇದ್ದರು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಕೆಲವೇ ಕ್ಷಣಗಳಲ್ಲಿ ಅವರು ತೀವ್ರ ಅಸ್ವಸ್ಥತೆಯಿಂದ ಎದೆ ಹಿಡಿದುಊಟ (Meal) ದ ಮೇಜಿನ ಮೇಲೆ ಬಿದ್ದು ಬಿಟ್ಟಿದ್ದಾರೆ. ಕುಟುಂಬ ಸದಸ್ಯರು ಹಾಗೂ ಹತ್ತಿರ ಕುಳಿತವರು ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳದೆ ಪ್ರಜ್ಞಾಹೀನಗೊಂಡಿದ್ದರು. ಬಳಿಕ ಅವರು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಹಲವರು ಈ ರೀತಿಯ ಹಠಾತ್ ಸಾವುಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

LIC : 5 ವರ್ಷ ಹೂಡಿದ್ರೆ ಸಾಕು, ಜೀವನಪರ್ಯಂತ ತಿಂಗಳಿಗೆ 15 ಸಾವಿರ ರೂ. ಲಭ್ಯ.

ಕೆಲವು ಬಳಕೆದಾರರು, “ಇತ್ತೀಚೆಗೆ ಹೃದಯಾಘಾತದಿಂದ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಿಜವಾದ ಕಾರಣ ಪತ್ತೆಹಚ್ಚಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವೈದ್ಯರ ಪ್ರಕಾರ, ಅನಿಯಮಿತ ಜೀವನಶೈಲಿ, ಒತ್ತಡ, ಒಳ್ಳೆಯ ಊಟ (Meal)ದ ಬದಲಾಗಿ ಅತಿಯಾದ ಫಾಸ್ಟ್ ಫುಡ್ ಸೇವನೆ ಹಾಗೂ ವ್ಯಾಯಾಮದ ಕೊರತೆ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಬಹುದು. ತೀವ್ರ ಎದೆನೋವು, ಉಸಿರಾಟದ ತೊಂದರೆ, ಬೆವರು ಇವು ಹೃದಯಾಘಾತದ ಆರಂಭಿಕ ಎಚ್ಚರಿಕೆ ಲಕ್ಷಣಗಳಾಗಿದ್ದು, ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಜೀವ ಉಳಿಸಲು ಸಹಾಯಕ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಊಟಕ್ಕೆ (Meal) ಕುಳಿತ ವ್ಯಕ್ತಿಯ ಹೃದಯಾಘಾತದ ವಿಡಿಯೋ :

https://twitter.com/i/status/1969954884234662335

ಕತ್ತೆಕಿರುಬವ ತಪ್ಪಿಸಲು ಹೋಗಿ ಪಲ್ಟಿಯಾದ ಪೊಲೀಸ್ ಜೀಪ್ ; ASI ಸಾವು.!

0

ಜನಸ್ಪಂದನ ನ್ಯೂಸ್‌, ಗದಗ : ಗದಗ ಜಿಲ್ಲೆಯ ಸೊರಟೂರ ಗ್ರಾಮದ ಬಳಿ ಪೊಲೀಸ್ ಜೀಪ್ ಪಲ್ಟಿಯಾದ ಪರಿಣಾಮ ಓರ್ವ ಎಎಸ್‌ಐ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೇಟಗೇರಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ASI ಕಾಸಿಂ ಸಾಬ್ ಹರಿವಾಣ ಅವರು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಮಾಹಿತಿ ಪ್ರಕಾರ, ಲಕ್ಷ್ಮೇಶ್ವರದಿಂದ ಕರ್ತವ್ಯ ಮುಗಿಸಿಕೊಂಡು ಗದಗ ಕಡೆಗೆ ಜೀಪ್ ಬರುತ್ತಿದ್ದ ವೇಳೆ, ಕತ್ತೆಕಿರುಬ ಒಂದು ಏಕಾಏಕಿ ರಸ್ತೆ ದಾಟಿದ ಪರಿಣಾಮ ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿದೆ.

ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು Constable ಹುದ್ದೆಗಳಿಗೆ ನೇಮಕಾತಿ ; ಸಚಿವ ಡಾ.ಪರಮೇಶ್ವರ.!

ಕತ್ತೆಕಿರುಬ ಸ್ಥಳದಲ್ಲೇ ಸತ್ತು ಹೋಗಿದ್ದು, ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ASI ಕಾಸಿಂ ಸಾಬ್ ಅವರಿಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗಿನ ಜಾವವೇ ASI ಕೊನೆಯುಸಿರೆಳೆದಿದ್ದಾರೆ.

ಇದೇ ವೇಳೆ ASI ಜೊತೆಗಿದ್ದ ಇನ್ನಿಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ವೈರ್‌ಲೆಸ್ ವಿಭಾಗದ ಇನ್ಸ್‌ಪೆಕ್ಟರ್ ಉಮೇಶಗೌಡ ಪಾಟೀಲ್ ಮತ್ತು ಜೀಪ್ ಚಾಲಕ ಓಂ ನಾಥ್ ಅವರಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!

ಕಪ್ಪತ್ತಗುಡ್ಡ ಪ್ರದೇಶವು ವನ್ಯಜೀವಿಗಳ ತಾಣವಾಗಿದ್ದರೂ, ಸರಿಯಾದ ಸಂರಕ್ಷಣೆ ಕೊರತೆಯಿಂದ ಕಾಡು ಪ್ರಾಣಿಗಳು ಊರುಗಳಿಗೆ ಬಂದು ಅಪಾಯಕ್ಕೆ ಒಳಗಾಗುತ್ತಿರುವುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ.


Meal : ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಕುಳಿತ ಕ್ಷಣವೇ ಹೃದಯಾಘಾತ ; ವ್ಯಕ್ತಿ ಸಾವನ್ನಪ್ಪಿದ ದೃಶ್ಯ ವೈರಲ್.!

Meal

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆ ಸಾಕ್ಷಿಯಾಗುವಂತೆ, ಮಧ್ಯಪ್ರದೇಶದ ಇಂದೋರ್ ನಗರದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಊಟಕ್ಕೆ (Meal) ಕುಳಿತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಘಾತಕ್ಕೊಳಗಾಗಿದ್ದಾರೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನಲ್ಲಿ ಜನರು ಸಾಮಾನ್ಯವಾಗಿ ಊಟ (Meal) ಮಾಡುತ್ತಿದ್ದರು. ಅಷ್ಟರಲ್ಲೇ, ಕನ್ನಡಕ ಧರಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಕುರ್ಚಿಯಲ್ಲಿ ಕುಳಿತು ಫೋನ್ ನೋಡುತ್ತಾ ಇದ್ದರು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಕೆಲವೇ ಕ್ಷಣಗಳಲ್ಲಿ ಅವರು ತೀವ್ರ ಅಸ್ವಸ್ಥತೆಯಿಂದ ಎದೆ ಹಿಡಿದುಊಟ (Meal) ದ ಮೇಜಿನ ಮೇಲೆ ಬಿದ್ದು ಬಿಟ್ಟಿದ್ದಾರೆ. ಕುಟುಂಬ ಸದಸ್ಯರು ಹಾಗೂ ಹತ್ತಿರ ಕುಳಿತವರು ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳದೆ ಪ್ರಜ್ಞಾಹೀನಗೊಂಡಿದ್ದರು. ಬಳಿಕ ಅವರು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಹಲವರು ಈ ರೀತಿಯ ಹಠಾತ್ ಸಾವುಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

LIC : 5 ವರ್ಷ ಹೂಡಿದ್ರೆ ಸಾಕು, ಜೀವನಪರ್ಯಂತ ತಿಂಗಳಿಗೆ 15 ಸಾವಿರ ರೂ. ಲಭ್ಯ.

ಕೆಲವು ಬಳಕೆದಾರರು, “ಇತ್ತೀಚೆಗೆ ಹೃದಯಾಘಾತದಿಂದ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಿಜವಾದ ಕಾರಣ ಪತ್ತೆಹಚ್ಚಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವೈದ್ಯರ ಪ್ರಕಾರ, ಅನಿಯಮಿತ ಜೀವನಶೈಲಿ, ಒತ್ತಡ, ಒಳ್ಳೆಯ ಊಟ (Meal)ದ ಬದಲಾಗಿ ಅತಿಯಾದ ಫಾಸ್ಟ್ ಫುಡ್ ಸೇವನೆ ಹಾಗೂ ವ್ಯಾಯಾಮದ ಕೊರತೆ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಬಹುದು. ತೀವ್ರ ಎದೆನೋವು, ಉಸಿರಾಟದ ತೊಂದರೆ, ಬೆವರು ಇವು ಹೃದಯಾಘಾತದ ಆರಂಭಿಕ ಎಚ್ಚರಿಕೆ ಲಕ್ಷಣಗಳಾಗಿದ್ದು, ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಜೀವ ಉಳಿಸಲು ಸಹಾಯಕ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಊಟಕ್ಕೆ (Meal) ಕುಳಿತ ವ್ಯಕ್ತಿಯ ಹೃದಯಾಘಾತದ ವಿಡಿಯೋ :

https://twitter.com/i/status/1969954884234662335

“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಲಭ್ಯವಿರುವ ಹಲವು ಸೇವಿಂಗ್ಸ್ ಸ್ಕೀಮ್‌ಗಳಲ್ಲಿ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (Post Office MIS) ಒಂದು ಪ್ರಮುಖ ಯೋಜನೆ.

ಮಾರುಕಟ್ಟೆಯ ಏರಿಳಿತ ಅಥವಾ ರಿಸ್ಕ್ ಇಲ್ಲದೆ, ನಿಗದಿತ ಪ್ರತಿಮಾಸ ಆದಾಯವನ್ನು ಬಯಸುವವರಿಗೆ ಇದು ಉತ್ತಮ ಹೂಡಿಕೆ ಆಯ್ಕೆಯಾಗಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಪ್ರತೀ ತಿಂಗಳು ಬಡ್ಡಿ ರೂಪದಲ್ಲಿ ಖಚಿತ ಆದಾಯ ಲಭ್ಯವಾಗುತ್ತದೆ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಹೂಡಿಕೆ ಮಿತಿಗಳು :
  • ಸಿಂಗಲ್ ಅಕೌಂಟ್ : ಕನಿಷ್ಠ ರೂ.1,000ರಿಂದ ಗರಿಷ್ಠ ರೂ.9 ಲಕ್ಷವರೆಗೆ ಹೂಡಿಕೆ ಮಾಡಬಹುದು.
  • ಜಂಟಿ ಅಕೌಂಟ್ : ಇಬ್ಬರು ಅಥವಾ ಮೂವರು ಸೇರಿ ತೆರೆಯಬಹುದಾದ ಖಾತೆಯಲ್ಲಿ ರೂ.15 ಲಕ್ಷವರೆಗೆ ಹೂಡಿಕೆ ಸಾಧ್ಯ.
  • ಹೂಡಿಕೆಯ ಅವಧಿ 5 ವರ್ಷಗಳ ಲಾಕಿನ್ ಪೀರಿಯಡ್ ಆಗಿರುತ್ತದೆ. ಈ ಅವಧಿಯವರೆಗೆ ಪ್ರತಿ ತಿಂಗಳು ಬಡ್ಡಿ ಆದಾಯ ದೊರೆಯುತ್ತದೆ.
ಬಡ್ಡಿ ದರ :

ಪೋಸ್ಟ್ ಆಫೀಸ್ (Post Office) ಮಾಸಿಕ ಆದಾಯ ಯೋಜನೆಯಲ್ಲಿ ಪ್ರಸ್ತುತ 7.40% ವಾರ್ಷಿಕ ಬಡ್ಡಿ ನೀಡಲಾಗುತ್ತಿದೆ.

Student : ರಸ್ತೆ ಮಧ್ಯೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ದುಷ್ಕರ್ಮಿ ; ಸಿಸಿಟಿವಿ ದೃಶ್ಯ ವೈರಲ್.!
ಮಾಸಿಕ ಆದಾಯ ಎಷ್ಟು ಸಿಗುತ್ತದೆ?
  • ಸಿಂಗಲ್ ಅಕೌಂಟ್ : ರೂ.9 ಲಕ್ಷ ಹೂಡಿಕೆ ಮಾಡಿದರೆ, ತಿಂಗಳಿಗೆ ಸುಮಾರು ರೂ.5,550 ಬಡ್ಡಿ ರೂಪದಲ್ಲಿ ಸಿಗುತ್ತದೆ.
  • ಜಂಟಿ ಅಕೌಂಟ್ : ರೂ.15 ಲಕ್ಷ ಹೂಡಿಕೆ ಮಾಡಿದರೆ, ತಿಂಗಳಿಗೆ ಸುಮಾರು ರೂ.9,250 ಆದಾಯ ದೊರೆಯುತ್ತದೆ.
ಇನ್ನಷ್ಟು ಪ್ರಮುಖ ಅಂಶಗಳು :
  • ಒಬ್ಬ ವ್ಯಕ್ತಿ ಬೇರೆ ಬೇರೆ ಪೋಸ್ಟ್ ಆಫೀಸ್‌ (Post Office) ಗಳಲ್ಲಿ ಹಲವು ಎಂಐಎಸ್ ಖಾತೆಗಳನ್ನು ತೆರೆಯಬಹುದಾದರೂ, ಒಟ್ಟು ಹೂಡಿಕೆ ಮೊತ್ತವು ಸಿಂಗಲ್ ಅಕೌಂಟ್‌ಗೆ ರೂ.9 ಲಕ್ಷ ಅಥವಾ ಜಂಟಿ ಅಕೌಂಟ್‌ಗೆ ರೂ.15 ಲಕ್ಷ ಮೀರಬಾರದು.
  • ಈ ಯೋಜನೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಮಾರುಕಟ್ಟೆ ಅಪಾಯ ಇರುವುದಿಲ್ಲ.
  • ಹೂಡಿಕೆಯ ಅವಧಿ ಪೂರ್ಣಗೊಂಡ ನಂತರ, ಠೇವಣಿ ಹಣವನ್ನು ವಾಪಸ್ ಪಡೆಯಬಹುದು ಅಥವಾ ಮತ್ತೊಂದು ಸ್ಕೀಮ್‌ಗೆ ಮರುಹೂಡಿಕೆ ಮಾಡಬಹುದು.
15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!

ಸಾರಾಂಶ : ಪೋಸ್ಟ್ ಆಫೀಸ್ (Post Office) ಮಾಸಿಕ ಆದಾಯ ಯೋಜನೆ ಕಡಿಮೆ ಅಪಾಯದೊಂದಿಗೆ ಖಚಿತ ಆದಾಯ ಬಯಸುವವರಿಗೆ ಉತ್ತಮ ಹೂಡಿಕೆ ಮಾರ್ಗವಾಗಿದೆ. ಸಿಂಗಲ್ ಅಥವಾ ಜಂಟಿ ಅಕೌಂಟ್ ಮೂಲಕ ಹೂಡಿಕೆ ಮಾಡಿದರೆ ಪ್ರತೀ ತಿಂಗಳು ನಿಗದಿತ ಬಡ್ಡಿ ಆದಾಯ ಸಿಗುತ್ತದೆ.

ನಿವೃತ್ತಿ ಹೊಂದಿದವರು ಅಥವಾ ಸ್ಥಿರ ಆದಾಯ ಬಯಸುವವರು ಈ Post Office montly income ಯೋಜನೆಗೆ ಸೇರಿಕೊಳ್ಳಬಹುದು.

Disclaimer : ಇಲ್ಲಿ ನೀಡಿರುವ ಮಾಹಿತಿ ಸಾಮಾನ್ಯ ಹಣಕಾಸು ವಿವರಗಳಾಗಿದ್ದು, ಹೂಡಿಕೆ ಮಾಡುವ ಮೊದಲು ಅಧಿಕೃತ ಪೋಸ್ಟ್ ಆಫೀಸ್ (Post Office) ಅಥವಾ ಹಣಕಾಸು ತಜ್ಞರ ಸಲಹೆ ಪಡೆಯುವುದು ಸೂಕ್ತ.


Meal : ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಕುಳಿತ ಕ್ಷಣವೇ ಹೃದಯಾಘಾತ ; ವ್ಯಕ್ತಿ ಸಾವನ್ನಪ್ಪಿದ ದೃಶ್ಯ ವೈರಲ್.!

Meal

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆ ಸಾಕ್ಷಿಯಾಗುವಂತೆ, ಮಧ್ಯಪ್ರದೇಶದ ಇಂದೋರ್ ನಗರದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಊಟಕ್ಕೆ (Meal) ಕುಳಿತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಘಾತಕ್ಕೊಳಗಾಗಿದ್ದಾರೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನಲ್ಲಿ ಜನರು ಸಾಮಾನ್ಯವಾಗಿ ಊಟ (Meal) ಮಾಡುತ್ತಿದ್ದರು. ಅಷ್ಟರಲ್ಲೇ, ಕನ್ನಡಕ ಧರಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಕುರ್ಚಿಯಲ್ಲಿ ಕುಳಿತು ಫೋನ್ ನೋಡುತ್ತಾ ಇದ್ದರು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಕೆಲವೇ ಕ್ಷಣಗಳಲ್ಲಿ ಅವರು ತೀವ್ರ ಅಸ್ವಸ್ಥತೆಯಿಂದ ಎದೆ ಹಿಡಿದುಊಟ (Meal) ದ ಮೇಜಿನ ಮೇಲೆ ಬಿದ್ದು ಬಿಟ್ಟಿದ್ದಾರೆ. ಕುಟುಂಬ ಸದಸ್ಯರು ಹಾಗೂ ಹತ್ತಿರ ಕುಳಿತವರು ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳದೆ ಪ್ರಜ್ಞಾಹೀನಗೊಂಡಿದ್ದರು. ಬಳಿಕ ಅವರು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಹಲವರು ಈ ರೀತಿಯ ಹಠಾತ್ ಸಾವುಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

LIC : 5 ವರ್ಷ ಹೂಡಿದ್ರೆ ಸಾಕು, ಜೀವನಪರ್ಯಂತ ತಿಂಗಳಿಗೆ 15 ಸಾವಿರ ರೂ. ಲಭ್ಯ.

ಕೆಲವು ಬಳಕೆದಾರರು, “ಇತ್ತೀಚೆಗೆ ಹೃದಯಾಘಾತದಿಂದ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಿಜವಾದ ಕಾರಣ ಪತ್ತೆಹಚ್ಚಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವೈದ್ಯರ ಪ್ರಕಾರ, ಅನಿಯಮಿತ ಜೀವನಶೈಲಿ, ಒತ್ತಡ, ಒಳ್ಳೆಯ ಊಟ (Meal)ದ ಬದಲಾಗಿ ಅತಿಯಾದ ಫಾಸ್ಟ್ ಫುಡ್ ಸೇವನೆ ಹಾಗೂ ವ್ಯಾಯಾಮದ ಕೊರತೆ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಬಹುದು. ತೀವ್ರ ಎದೆನೋವು, ಉಸಿರಾಟದ ತೊಂದರೆ, ಬೆವರು ಇವು ಹೃದಯಾಘಾತದ ಆರಂಭಿಕ ಎಚ್ಚರಿಕೆ ಲಕ್ಷಣಗಳಾಗಿದ್ದು, ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಜೀವ ಉಳಿಸಲು ಸಹಾಯಕ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಊಟಕ್ಕೆ (Meal) ಕುಳಿತ ವ್ಯಕ್ತಿಯ ಹೃದಯಾಘಾತದ ವಿಡಿಯೋ :

https://twitter.com/i/status/1969954884234662335

Actor : “ದಶರಥನ ಪಾತ್ರದಲ್ಲಿ ನಟಿಸುತ್ತಿದ್ದ ಕಲಾವಿದ ವೇದಿಕೆಯಲ್ಲಿ ಕುಸಿದು ಬಿದ್ದು ಸಾವು.!”

0

ಜನಸ್ಪಂದನ ನ್ಯೂಸ್, ಡೆಸ್ಕ್‌ : ಹಿಮಾಚಲ ಪ್ರದೇಶದ ಚಂಬಾದಲ್ಲಿ ನಡೆದ ರಾಮಲೀಲಾ ಕಾರ್ಯಕ್ರಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. 73 ವರ್ಷದ ಕಲಾವಿದ (Actor) ಅಮರೇಶ್ ದಶರಥನ ಪಾತ್ರದಲ್ಲಿ ಅಭಿನಯಿಸುತ್ತಿದ್ದ ವೇಳೆ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಅಚಾನಕ್ ಮೃತಪಟ್ಟಿದ್ದಾರೆ.

ಈ ಘಟನೆ ಅಲ್ಲಿ ಹಾಜರಿದ್ದ ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿತು. ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!
ಕೊನೆಯ ರಾಮಲೀಲಾ ಎಂದು ಹೇಳಿಕೊಂಡಿದ್ದ ಅಮರೇಶ್ :

ಕಲಾವಿದ (Actor) ಅಮರೇಶ್ ಹಲವಾರು ದಶಕಗಳಿಂದ ದಶರಥನ ಪಾತ್ರವನ್ನು ನಿರಂತರವಾಗಿ ನಿರ್ವಹಿಸುತ್ತಿದ್ದರು. ಸ್ಥಳೀಯ ಜನರಲ್ಲಿ ಅವರಿಗೆ ಅಪಾರ ಗೌರವ ಮತ್ತು ಜನಪ್ರಿಯತೆ ಇತ್ತು. ವಿಶೇಷವೆಂದರೆ, ಈ ಬಾರಿ ರಾಮಲೀಲಾ ಆರಂಭಕ್ಕೂ ಮುನ್ನವೇ “ಇದು ನನ್ನ ಕೊನೆಯ ರಾಮಲೀಲಾ” ಎಂದು ಅವರು ಹೇಳಿಕೊಂಡಿದ್ದರು ಎನ್ನಲಾಗಿದೆ. ನಿಜಕ್ಕೂ, ಆ ಮಾತುಗಳು ಅವರ ಕೊನೆಯ ವೇದಿಕೆ ಪ್ರವೇಶವಾಗಿಬಿಟ್ಟಿವೆ.

ಕುಸಿದು ಬಿದ್ದ ಕ್ಷಣಗಳು :

ಕಲಾವಿದ (Actor) ಅಮರೇಶ್ ವೇದಿಕೆಯಲ್ಲಿ ಅಭಿನಯಿಸುತ್ತಿರುವಾಗ ಅಚಾನಕ್ ಕುಸಿದುಬಿದ್ದರು. ಅಲ್ಲಿದ್ದ ಪ್ರೇಕ್ಷಕರು ಮತ್ತು ಕಲಾವಿದರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಆದರೆ ವೈದ್ಯರು ಅವರನ್ನು ತಲುಪುವಷ್ಟರಲ್ಲಿ ಕಲಾವಿದ (Actor) ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಈ ಸುದ್ದಿ ಕೇಳುತ್ತಿದ್ದಂತೆಯೇ ಸಂಪೂರ್ಣ ಚಂಬಾದಲ್ಲಿ ಶೋಕದ ವಾತಾವರಣ ಆವರಿಸಿತು.

ಜನರ ಮನ ಗೆದ್ದ ಕಲಾವಿದ :

ಕಲಾವಿದ (Actor) ಅಮರೇಶ್ ಅವರ ಅಭಿನಯವು ಯಾವಾಗಲೂ ಜನರನ್ನು ಆಕರ್ಷಿಸುತ್ತಿತ್ತು. ಅವರ ದಶರಥನ ಪಾತ್ರವೇ ಅವರ ಪರಿಚಯವಾಗಿತ್ತು. ವರ್ಷಗಳಿಂದ ಅದೇ ಪಾತ್ರದಲ್ಲಿ ಅವರು ತಮ್ಮ ಕಲಾ ಜೀವನವನ್ನು ಕಳೆದಿದ್ದರು. ಸ್ಥಳೀಯರು ಅವರ ನಿಧನವನ್ನು “ದಶರಥನ ಪಾತ್ರದೊಂದಿಗೆ ಜೀವನ ಅಂತ್ಯಗೊಂಡಂತಹ ಅಪರೂಪದ ಸಂದರ್ಭ” ಎಂದು ಭಾವನಾತ್ಮಕವಾಗಿ ಸ್ಮರಿಸುತ್ತಿದ್ದಾರೆ.

15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!
ಸಮಿತಿಯ ಶ್ರದ್ಧಾಂಜಲಿ :

ರಾಮಲೀಲಾ ಸಮಿತಿಯ ಸದಸ್ಯರು ಅತೀವ ಶೋಕವನ್ನು ವ್ಯಕ್ತಪಡಿಸಿ, “ಕಲಾವಿದ (Actor) ಅಮರೇಶ್ ಒಬ್ಬ ಅದ್ಭುತ ಕಲಾವಿದ ಮಾತ್ರವಲ್ಲ, ಜನರಲ್ಲಿ ಧರ್ಮ ಮತ್ತು ಸಂಸ್ಕೃತಿಯನ್ನು ಜೀವಂತವಾಗಿಟ್ಟ ವ್ಯಕ್ತಿ” ಎಂದು ಗೌರವ ಸಲ್ಲಿಸಿದ್ದಾರೆ. ಅವರ ನಿಧನವು ಕೇವಲ ಕಲಾ ಕ್ಷೇತ್ರಕ್ಕಷ್ಟೇ ಅಲ್ಲ, ಧಾರ್ಮಿಕ ಸಂಸ್ಕೃತಿಗೂ ದೊಡ್ಡ ನಷ್ಟವೆಂದು ಅಭಿಪ್ರಾಯ ವ್ಯಕ್ತವಾಗಿದೆ.

ಪ್ರೇಕ್ಷಕರ ಕಣ್ಣೀರು :

ಈ ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರು ಕಣ್ಣೀರು ಹಾಕಿ ದುಃಖ ವ್ಯಕ್ತಪಡಿಸಿದರು. ವರ್ಷಗಳ ಕಾಲ ತಮ್ಮ ಕಲೆಯಿಂದ ಪ್ರೇಕ್ಷಕರ ಮನ ಗೆದ್ದ ಕಲಾವಿದ (Actor) ಅಮರೇಶ್, ಅಂತಿಮವಾಗಿ ವೇದಿಕೆಯ ಮೇಲೆಯೇ ಪ್ರಾಣ ತ್ಯಜಿಸಿದ್ದಾರೆ ಎಂಬುದು ಎಲ್ಲರ ಹೃದಯಗಳನ್ನು ಮುರಿದಿದೆ.

ಸಂಪಾದಕೀಯ : ಚಂಬಾದ ರಾಮಲೀಲಾದಲ್ಲಿ ದಶರಥನ ಪಾತ್ರದಲ್ಲಿ ನಟಿಸುತ್ತಿದ್ದ 73 ವರ್ಷದ ಕಲಾವಿದ ಅಮರೇಶ್ ಅವರ ನಿಧನವು ಸ್ಥಳೀಯರಲ್ಲಿ ಆಘಾತ ಉಂಟುಮಾಡಿದೆ. ಕೊನೆಯ ರಾಮಲೀಲಾ ಎಂದೇ ಅವರು ಹೇಳಿಕೊಂಡಿದ್ದ ಕಾರ್ಯಕ್ರಮವೇ ಅವರ ಜೀವನದ ಅಂತ್ಯವಾಗಿ ಪರಿಣಮಿಸಿದೆ.

https://twitter.com/i/status/1970676147299197168

Student : ರಸ್ತೆ ಮಧ್ಯೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ದುಷ್ಕರ್ಮಿ ; ಸಿಸಿಟಿವಿ ದೃಶ್ಯ ವೈರಲ್.!

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


“ಮಧುಮೇಹವನ್ನು ಬುಡದಿಂದಲೇ ಗುಣಪಡಿಸುವ ಶಕ್ತಿ ಹೊಂದಿದ ಈ ಹಣ್ಣು ; ವರ್ಷಕ್ಕೊಮ್ಮೆ ತಿಂದರೂ Blood Sugar ನಿಯಂತ್ರಣದಲ್ಲಿರುತ್ತದೆ.!”

blood sugar

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಧುಮೇಹವನ್ನು ನಿಯಂತ್ರಣಕ್ಕೆ ತರಲು ಹಲವಾರು ವಿಧಾನಗಳಿವೆ, ಅವುಗಳಲ್ಲಿ ಈ “ವಾಟರ್ ಆಪಲ್ – Water Apple” ಎಂಬ ಹಣ್ಣು ಬ್ಲಡ್ ಶುಗರ್ (Blood Sugar) ನಿಯಂತ್ರಿಸಬಹುದು. ಬನ್ನಿ ಇಂದು ಆ ಹಣ್ಣಿನ ಬಗ್ಗೆ ತಿಳಿಯೋಣ.!

ಮಧುಮೇಹವು ಇಂದಿನ ಜೀವನಶೈಲಿಯಲ್ಲಿ ವೇಗವಾಗಿ ಹರಡುತ್ತಿರುವ ಒಂದು ಗಂಭೀರ ಕಾಯಿಲೆ. ಇದ ಒಮ್ಮೆ ಬಂದರೆ ಸಂಪೂರ್ಣ ಗುಣಪಡಿಸುವುದು ಸಾಧ್ಯವಿಲ್ಲ. ಆದರೆ ಸರಿಯಾದ ಆಹಾರ ಪದ್ಧತಿ ಮತ್ತು ಜೀವನಶೈಲಿ ಬದಲಾವಣೆಯ ಮೂಲಕ ಮಧುಮೇಹ (Blood Sugar) ವನ್ನು ನಿಯಂತ್ರಿಸಬಹುದು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ವೈದ್ಯರು ಮಧುಮೇಹಿಗಳಿಗೆ ವಿಶೇಷವಾಗಿ ಕೆಲವು ಹಣ್ಣು-ತರಕಾರಿಗಳನ್ನು ಸೇವಿಸಲು ಶಿಫಾರಸು ಮಾಡುತ್ತಾರೆ. ಸಾಮಾನ್ಯವಾಗಿ ಮಧುಮೇಹಿಗಳಿಗೆ ಸಿಹಿ ಹಣ್ಣುಗಳನ್ನು ತಿನ್ನಬಾರದೆಂದು ಹೇಳಲಾಗುತ್ತದೆ. ಆದರೆ “ವಾಟರ್ ಆಪಲ್” ಎಂಬ ಹಣ್ಣು ಬ್ಲಡ್ ಶುಗರ್ (Blood Sugar) ಏರಿಳಿಕೆಗೆ ಕಾರಣವಾಗದೇ, ಬದಲಾಗಿ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ.

ವಾಟರ್ ಆಪಲ್ ಎಲ್ಲೆಲ್ಲಿ ಸಿಗುತ್ತದೆ?

ವಾಟರ್ ಆಪಲ್ ಹಣ್ಣುಗಳನ್ನು ಪಶ್ಚಿಮ ಬಂಗಾಳ, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಬಹುದು. ಈ ಹಣ್ಣು ನೀರು ಸಮೃದ್ಧವಾಗಿರುವುದರಿಂದ ಇದನ್ನು “ವಾಟರ್ ಆಪಲ್” ಎಂದು ಕರೆಯಲಾಗುತ್ತದೆ.

15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!
ಮಧುಮೇಹ (Blood Sugar) ದ ಮೇಲೆ ಪರಿಣಾಮ :

ವಾಟರ್ ಆಪಲ್‌ನಲ್ಲಿ ಶಕ್ತಿಶಾಲಿ ಆಂಟಿ-ಹೈಪರ್ಗ್ಲೈಸೆಮಿಕ್ ಗುಣಗಳು ಇವೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಈ ಹಣ್ಣಿನಲ್ಲಿರುವ ಜಾಂಬೊಸಿನ್ ಎಂಬ ಆಲ್ಕಲಾಯ್ಡ್ ಪಿಷ್ಟವನ್ನು ಸಕ್ಕರೆಯಾಗಿ ಪರಿವರ್ತಿಸುವ ಕ್ರಿಯೆಯನ್ನು ತಡೆಯುತ್ತದೆ. ಇದರಿಂದ ಮಧುಮೇಹಿಗಳಿಗೆ ಸಹಜವಾಗಿ ಬ್ಲಡ್ ಶುಗರ್ (Blood Sugar) ನಿಯಂತ್ರಣ ಸಾಧ್ಯವಾಗುತ್ತದೆ.

ವಾಟರ್ ಆಪಲ್‌ನ ಇತರೆ ಆರೋಗ್ಯ ಲಾಭಗಳು :
  1. ಜೀರ್ಣಕ್ರಿಯೆ ಸುಧಾರಣೆ : ವಾಟರ್ ಆಪಲ್‌ನಲ್ಲಿ ಇರುವ ಫೈಬರ್ ಜೀರ್ಣಾಂಗದ ಆರೋಗ್ಯಕ್ಕೆ ಬಹಳ ಮುಖ್ಯ. ಫೈಬರ್‌ಯುಕ್ತ ಆಹಾರಗಳು ನಿಧಾನವಾಗಿ ಜೀರ್ಣವಾಗುವುದರಿಂದ ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ ಮತ್ತು ಮೆಟಾಬಾಲಿಸಂ ಉತ್ತಮಗೊಳ್ಳುತ್ತದೆ.
  2. ಹೃದಯದ ಆರೋಗ್ಯ : ಈ ಹಣ್ಣಿನಲ್ಲಿ ಪೊಟ್ಯಾಸಿಯಮ್ ಉತ್ತಮ ಪ್ರಮಾಣದಲ್ಲಿ ದೊರೆಯುತ್ತದೆ. ಪೊಟ್ಯಾಸಿಯಮ್ ಸೇವನೆಯು ಹೃದಯದ ಆರೋಗ್ಯವನ್ನು ಕಾಪಾಡಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
  3. ಹಲ್ಲು ಮತ್ತು ಮೂಳೆಗಳ ಬಲವರ್ಧನೆ : ಕ್ಯಾಲ್ಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿರುವ ವಾಟರ್ ಆಪಲ್ ಹಲ್ಲುಗಳನ್ನು ಬಲಪಡಿಸುವುದರ ಜೊತೆಗೆ ಮೂಳೆಗಳನ್ನು ಗಟ್ಟಿಯಾಗಿಸುತ್ತದೆ.
  4. ಕಣ್ಣಿನ ದೃಷ್ಟಿ ಸುಧಾರಣೆ : ವಿಟಮಿನ್ A ಮತ್ತು ವಿಟಮಿನ್ C ಸಮೃದ್ಧವಾಗಿರುವುದರಿಂದ ವಾಟರ್ ಆಪಲ್ ದೃಷ್ಟಿ ಶಕ್ತಿ ವೃದ್ಧಿಸಲು ಸಹಕಾರಿಯಾಗಿದೆ. ಕಣ್ಣಿನ ಆರೋಗ್ಯ ಕಾಪಾಡಲು ಇದು ಒಳ್ಳೆಯ ಹಣ್ಣು.
ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ತಜ್ಞರ ಸಲಹೆ :

ಮಧುಮೇಹಿಗಳು ಆಹಾರದಲ್ಲಿ ವಾಟರ್ ಆಪಲ್ ಸೇರಿಸಿಕೊಳ್ಳುವುದು ಉತ್ತಮ. ಆದರೆ ಪ್ರತಿಯೊಬ್ಬರ ದೇಹದ ಸ್ಥಿತಿಗನುಸಾರ ಪರಿಣಾಮ ಬದಲಾಗಬಹುದಾದ ಕಾರಣ, ಈ ಹಣ್ಣನ್ನು ನಿಯಮಿತವಾಗಿ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಅತ್ಯಂತ ಮುಖ್ಯ.

👉 ಸಾರಾಂಶ : ಮಧುಮೇಹವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲವಾದರೂ, ನಿಯಂತ್ರಣ ಸಾಧಿಸಲು “ವಾಟರ್ ಆಪಲ್” ಹಣ್ಣು ಸಹಾಯಕ. ಇದರಿಂದ ಬ್ಲಡ್ ಶುಗರ್ (Blood Sugar) ನಿಯಂತ್ರಣ ಮಾತ್ರವಲ್ಲದೆ, ಹೃದಯ, ಜೀರ್ಣಕ್ರಿಯೆ, ಮೂಳೆ ಮತ್ತು ಕಣ್ಣಿನ ಆರೋಗ್ಯಕ್ಕೂ ಪ್ರಯೋಜನ ಸಿಗುತ್ತದೆ.

Disclaimer: ಇಲ್ಲಿ ನೀಡಿರುವ ಮಾಹಿತಿಗಳು ಸಾಮಾನ್ಯ ಆರೋಗ್ಯ ಸಲಹೆಗಳಾಗಿದ್ದು, ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಯಾವುದೇ ರೀತಿಯ ಚಿಕಿತ್ಸೆಗೆ ಮೊದಲು ತಜ್ಞರ ಸಲಹೆ ಅವಶ್ಯಕ.

“ಮಧುಮೇಹವನ್ನು ಬುಡದಿಂದಲೇ ಗುಣಪಡಿಸುವ ಶಕ್ತಿ ಹೊಂದಿದ ಈ ಹಣ್ಣು ; ವರ್ಷಕ್ಕೊಮ್ಮೆ ತಿಂದರೂ Blood Sugar ನಿಯಂತ್ರಣದಲ್ಲಿರುತ್ತದೆ.!”

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಧುಮೇಹವನ್ನು ನಿಯಂತ್ರಣಕ್ಕೆ ತರಲು ಹಲವಾರು ವಿಧಾನಗಳಿವೆ, ಅವುಗಳಲ್ಲಿ ಈ “ವಾಟರ್ ಆಪಲ್ – Water Apple” ಎಂಬ ಹಣ್ಣು ಬ್ಲಡ್ ಶುಗರ್ (Blood Sugar) ನಿಯಂತ್ರಿಸಬಹುದು. ಬನ್ನಿ ಇಂದು ಆ ಹಣ್ಣಿನ ಬಗ್ಗೆ ತಿಳಿಯೋಣ.!

ಮಧುಮೇಹವು ಇಂದಿನ ಜೀವನಶೈಲಿಯಲ್ಲಿ ವೇಗವಾಗಿ ಹರಡುತ್ತಿರುವ ಒಂದು ಗಂಭೀರ ಕಾಯಿಲೆ. ಇದ ಒಮ್ಮೆ ಬಂದರೆ ಸಂಪೂರ್ಣ ಗುಣಪಡಿಸುವುದು ಸಾಧ್ಯವಿಲ್ಲ. ಆದರೆ ಸರಿಯಾದ ಆಹಾರ ಪದ್ಧತಿ ಮತ್ತು ಜೀವನಶೈಲಿ ಬದಲಾವಣೆಯ ಮೂಲಕ ಮಧುಮೇಹ (Blood Sugar) ವನ್ನು ನಿಯಂತ್ರಿಸಬಹುದು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ವೈದ್ಯರು ಮಧುಮೇಹಿಗಳಿಗೆ ವಿಶೇಷವಾಗಿ ಕೆಲವು ಹಣ್ಣು-ತರಕಾರಿಗಳನ್ನು ಸೇವಿಸಲು ಶಿಫಾರಸು ಮಾಡುತ್ತಾರೆ. ಸಾಮಾನ್ಯವಾಗಿ ಮಧುಮೇಹಿಗಳಿಗೆ ಸಿಹಿ ಹಣ್ಣುಗಳನ್ನು ತಿನ್ನಬಾರದೆಂದು ಹೇಳಲಾಗುತ್ತದೆ. ಆದರೆ “ವಾಟರ್ ಆಪಲ್” ಎಂಬ ಹಣ್ಣು ಬ್ಲಡ್ ಶುಗರ್ (Blood Sugar) ಏರಿಳಿಕೆಗೆ ಕಾರಣವಾಗದೇ, ಬದಲಾಗಿ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ.

ವಾಟರ್ ಆಪಲ್ ಎಲ್ಲೆಲ್ಲಿ ಸಿಗುತ್ತದೆ?

ವಾಟರ್ ಆಪಲ್ ಹಣ್ಣುಗಳನ್ನು ಪಶ್ಚಿಮ ಬಂಗಾಳ, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಬಹುದು. ಈ ಹಣ್ಣು ನೀರು ಸಮೃದ್ಧವಾಗಿರುವುದರಿಂದ ಇದನ್ನು “ವಾಟರ್ ಆಪಲ್” ಎಂದು ಕರೆಯಲಾಗುತ್ತದೆ.

15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!
ಮಧುಮೇಹ (Blood Sugar) ದ ಮೇಲೆ ಪರಿಣಾಮ :

ವಾಟರ್ ಆಪಲ್‌ನಲ್ಲಿ ಶಕ್ತಿಶಾಲಿ ಆಂಟಿ-ಹೈಪರ್ಗ್ಲೈಸೆಮಿಕ್ ಗುಣಗಳು ಇವೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಈ ಹಣ್ಣಿನಲ್ಲಿರುವ ಜಾಂಬೊಸಿನ್ ಎಂಬ ಆಲ್ಕಲಾಯ್ಡ್ ಪಿಷ್ಟವನ್ನು ಸಕ್ಕರೆಯಾಗಿ ಪರಿವರ್ತಿಸುವ ಕ್ರಿಯೆಯನ್ನು ತಡೆಯುತ್ತದೆ. ಇದರಿಂದ ಮಧುಮೇಹಿಗಳಿಗೆ ಸಹಜವಾಗಿ ಬ್ಲಡ್ ಶುಗರ್ (Blood Sugar) ನಿಯಂತ್ರಣ ಸಾಧ್ಯವಾಗುತ್ತದೆ.

ವಾಟರ್ ಆಪಲ್‌ನ ಇತರೆ ಆರೋಗ್ಯ ಲಾಭಗಳು :
  1. ಜೀರ್ಣಕ್ರಿಯೆ ಸುಧಾರಣೆ : ವಾಟರ್ ಆಪಲ್‌ನಲ್ಲಿ ಇರುವ ಫೈಬರ್ ಜೀರ್ಣಾಂಗದ ಆರೋಗ್ಯಕ್ಕೆ ಬಹಳ ಮುಖ್ಯ. ಫೈಬರ್‌ಯುಕ್ತ ಆಹಾರಗಳು ನಿಧಾನವಾಗಿ ಜೀರ್ಣವಾಗುವುದರಿಂದ ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ ಮತ್ತು ಮೆಟಾಬಾಲಿಸಂ ಉತ್ತಮಗೊಳ್ಳುತ್ತದೆ.
  2. ಹೃದಯದ ಆರೋಗ್ಯ : ಈ ಹಣ್ಣಿನಲ್ಲಿ ಪೊಟ್ಯಾಸಿಯಮ್ ಉತ್ತಮ ಪ್ರಮಾಣದಲ್ಲಿ ದೊರೆಯುತ್ತದೆ. ಪೊಟ್ಯಾಸಿಯಮ್ ಸೇವನೆಯು ಹೃದಯದ ಆರೋಗ್ಯವನ್ನು ಕಾಪಾಡಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
  3. ಹಲ್ಲು ಮತ್ತು ಮೂಳೆಗಳ ಬಲವರ್ಧನೆ : ಕ್ಯಾಲ್ಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿರುವ ವಾಟರ್ ಆಪಲ್ ಹಲ್ಲುಗಳನ್ನು ಬಲಪಡಿಸುವುದರ ಜೊತೆಗೆ ಮೂಳೆಗಳನ್ನು ಗಟ್ಟಿಯಾಗಿಸುತ್ತದೆ.
  4. ಕಣ್ಣಿನ ದೃಷ್ಟಿ ಸುಧಾರಣೆ : ವಿಟಮಿನ್ A ಮತ್ತು ವಿಟಮಿನ್ C ಸಮೃದ್ಧವಾಗಿರುವುದರಿಂದ ವಾಟರ್ ಆಪಲ್ ದೃಷ್ಟಿ ಶಕ್ತಿ ವೃದ್ಧಿಸಲು ಸಹಕಾರಿಯಾಗಿದೆ. ಕಣ್ಣಿನ ಆರೋಗ್ಯ ಕಾಪಾಡಲು ಇದು ಒಳ್ಳೆಯ ಹಣ್ಣು.
ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ತಜ್ಞರ ಸಲಹೆ :

ಮಧುಮೇಹಿಗಳು ಆಹಾರದಲ್ಲಿ ವಾಟರ್ ಆಪಲ್ ಸೇರಿಸಿಕೊಳ್ಳುವುದು ಉತ್ತಮ. ಆದರೆ ಪ್ರತಿಯೊಬ್ಬರ ದೇಹದ ಸ್ಥಿತಿಗನುಸಾರ ಪರಿಣಾಮ ಬದಲಾಗಬಹುದಾದ ಕಾರಣ, ಈ ಹಣ್ಣನ್ನು ನಿಯಮಿತವಾಗಿ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಅತ್ಯಂತ ಮುಖ್ಯ.

👉 ಸಾರಾಂಶ : ಮಧುಮೇಹವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲವಾದರೂ, ನಿಯಂತ್ರಣ ಸಾಧಿಸಲು “ವಾಟರ್ ಆಪಲ್” ಹಣ್ಣು ಸಹಾಯಕ. ಇದರಿಂದ ಬ್ಲಡ್ ಶುಗರ್ (Blood Sugar) ನಿಯಂತ್ರಣ ಮಾತ್ರವಲ್ಲದೆ, ಹೃದಯ, ಜೀರ್ಣಕ್ರಿಯೆ, ಮೂಳೆ ಮತ್ತು ಕಣ್ಣಿನ ಆರೋಗ್ಯಕ್ಕೂ ಪ್ರಯೋಜನ ಸಿಗುತ್ತದೆ.

Disclaimer: ಇಲ್ಲಿ ನೀಡಿರುವ ಮಾಹಿತಿಗಳು ಸಾಮಾನ್ಯ ಆರೋಗ್ಯ ಸಲಹೆಗಳಾಗಿದ್ದು, ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಯಾವುದೇ ರೀತಿಯ ಚಿಕಿತ್ಸೆಗೆ ಮೊದಲು ತಜ್ಞರ ಸಲಹೆ ಅವಶ್ಯಕ.


Meal : ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಕುಳಿತ ಕ್ಷಣವೇ ಹೃದಯಾಘಾತ ; ವ್ಯಕ್ತಿ ಸಾವನ್ನಪ್ಪಿದ ದೃಶ್ಯ ವೈರಲ್.!

Meal

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆ ಸಾಕ್ಷಿಯಾಗುವಂತೆ, ಮಧ್ಯಪ್ರದೇಶದ ಇಂದೋರ್ ನಗರದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಊಟಕ್ಕೆ (Meal) ಕುಳಿತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಘಾತಕ್ಕೊಳಗಾಗಿದ್ದಾರೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನಲ್ಲಿ ಜನರು ಸಾಮಾನ್ಯವಾಗಿ ಊಟ (Meal) ಮಾಡುತ್ತಿದ್ದರು. ಅಷ್ಟರಲ್ಲೇ, ಕನ್ನಡಕ ಧರಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಕುರ್ಚಿಯಲ್ಲಿ ಕುಳಿತು ಫೋನ್ ನೋಡುತ್ತಾ ಇದ್ದರು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಕೆಲವೇ ಕ್ಷಣಗಳಲ್ಲಿ ಅವರು ತೀವ್ರ ಅಸ್ವಸ್ಥತೆಯಿಂದ ಎದೆ ಹಿಡಿದುಊಟ (Meal) ದ ಮೇಜಿನ ಮೇಲೆ ಬಿದ್ದು ಬಿಟ್ಟಿದ್ದಾರೆ. ಕುಟುಂಬ ಸದಸ್ಯರು ಹಾಗೂ ಹತ್ತಿರ ಕುಳಿತವರು ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳದೆ ಪ್ರಜ್ಞಾಹೀನಗೊಂಡಿದ್ದರು. ಬಳಿಕ ಅವರು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಹಲವರು ಈ ರೀತಿಯ ಹಠಾತ್ ಸಾವುಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

LIC : 5 ವರ್ಷ ಹೂಡಿದ್ರೆ ಸಾಕು, ಜೀವನಪರ್ಯಂತ ತಿಂಗಳಿಗೆ 15 ಸಾವಿರ ರೂ. ಲಭ್ಯ.

ಕೆಲವು ಬಳಕೆದಾರರು, “ಇತ್ತೀಚೆಗೆ ಹೃದಯಾಘಾತದಿಂದ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಿಜವಾದ ಕಾರಣ ಪತ್ತೆಹಚ್ಚಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವೈದ್ಯರ ಪ್ರಕಾರ, ಅನಿಯಮಿತ ಜೀವನಶೈಲಿ, ಒತ್ತಡ, ಒಳ್ಳೆಯ ಊಟ (Meal)ದ ಬದಲಾಗಿ ಅತಿಯಾದ ಫಾಸ್ಟ್ ಫುಡ್ ಸೇವನೆ ಹಾಗೂ ವ್ಯಾಯಾಮದ ಕೊರತೆ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಬಹುದು. ತೀವ್ರ ಎದೆನೋವು, ಉಸಿರಾಟದ ತೊಂದರೆ, ಬೆವರು ಇವು ಹೃದಯಾಘಾತದ ಆರಂಭಿಕ ಎಚ್ಚರಿಕೆ ಲಕ್ಷಣಗಳಾಗಿದ್ದು, ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಜೀವ ಉಳಿಸಲು ಸಹಾಯಕ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಊಟಕ್ಕೆ (Meal) ಕುಳಿತ ವ್ಯಕ್ತಿಯ ಹೃದಯಾಘಾತದ ವಿಡಿಯೋ :

https://twitter.com/i/status/1969954884234662335

Student : ರಸ್ತೆ ಮಧ್ಯೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ದುಷ್ಕರ್ಮಿ ; ಸಿಸಿಟಿವಿ ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಂಥಾಲಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ (Student) ಯೊಬ್ಬಳಿಗೆ ರಸ್ತೆ ಮಧ್ಯೆ ಕಿರುಕುಳ ನೀಡಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ವಿದ್ಯಾರ್ಥಿನಿ (Student) ಗೆ ರಸ್ತೆ ಮಧ್ಯೆ ಕಿರುಕುಳ ನೀಡಿದ ಘಟನೆ ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

15 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : Swamiji ವಿರುದ್ಧ FIR ದಾಖಲು.!

ಮಾಹಿತಿಯ ಪ್ರಕಾರ, ಅಮನ್ ಅಲಿಯಾಸ್ ಶಹಬಾಜ್ ಎನ್ನುವ ದುಷ್ಕರ್ಮಿ ಯುವಕ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ್ದಾನೆ. ಅಷ್ಟೇ ಅಲ್ಲದೆ ಆಕೆಯನ್ನು ತಬ್ಬಿಕೊಂಡಿದ್ದರಿಂದ ಹೆದರಿ ವಿದ್ಯಾರ್ಥಿನಿ (Student) ತಕ್ಷಣ ಗ್ರಂಥಾಲಯದ ಒಳಗೆ ಹೋಗಿರುವ ವಿಡಿಯೋ ವೈರಲ್ ಆಗಿದೆ.

ಘಟನೆಯ ಸಂಪೂರ್ಣ ಘಟನೆ ಸ್ಥಳದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ವೈರಲ್ ದೃಶ್ಯಗಳನ್ನು ಆಧರಿಸಿ ವಿದ್ಯಾರ್ಥಿನಿ (Student) ಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಲಖಿಂಪುರ ನಗರದ ಸಿಒ ವಿವೇಕ್ ತಿವಾರಿ ಅವರು ಈ ಪ್ರಕರಣವನ್ನು ದೃಢಪಡಿಸಿದ್ದು, ಸದರ್ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಪೊಲೀಸರು ಕುಟುಂಬದಿಂದ ಬಂದ ದೂರು ಆಧರಿಸಿ ಆರೋಪಿಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಶಹಬಾಜ್‌ನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಪ್ರಾರಂಭವಾಗಿದೆ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!

ಈ ಘಟನೆ ಸ್ಥಳೀಯರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿ (Student) ಯರ ಮತ್ತು ಮಹಿಳೆಯರ ಸುರಕ್ಷತೆಯ ಕ್ರಮಗಳನ್ನು ಅಳವಡಿಸುವಂತೆ ಹಾಗೂ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಡಳಿತಕ್ಕೆ ಮನವಿ ಮಾಡಿದ್ದಾರೆ.

ವಿಡಿಯೋ :

 

View this post on Instagram

 

A post shared by BIO Saga (@biosaga.in)


ಟೀಚರ್ ಫೋನ್‌ನಲ್ಲಿ 2500ಕ್ಕೂ ಅಧಿಕ Private moments ವಿಡಿಯೋ ; ಮಹಿಳೆಯ ಗಂಭೀರ ಆರೋಪ.!

Private moments

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ಮತ್ತೊಂದು ಆಘಾತಕಾರಿ ಲೈಂಗಿಕ ಕಿರುಕುಳ (Private moments) ಪ್ರಕರಣ ಹೊರಬಿದ್ದಿದೆ. ಖಾಸಗಿ ಶಾಲೆಯೊಂದರ ಕ್ರಿಕೆಟ್ ಕೋಚ್ ಹಾಗೂ ದೈಹಿಕ ಶಿಕ್ಷಕನ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದು, ಆತ ತನ್ನ ಬಳಿ ಅನೇಕ ಅಶ್ಲೀಲ ವಿಡಿಯೋ (Video) ಗಳನ್ನು ಸಂಗ್ರಹಿಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಮಹಿಳೆಯ ಆಕ್ಷೇಪಣೆ :

ದೂರು ನೀಡಿದ ಮಹಿಳೆಯ ಪ್ರಕಾರ, ಮ್ಯಾಥ್ಯೂ ಎಂಬ ಶಿಕ್ಷಕ ತನ್ನೊಂದಿಗೆ ವೈಯಕ್ತಿಕವಾಗಿ ವಾಸಿಸುತ್ತಿದ್ದ ವೇಳೆ ಹಲವಾರು ಖಾಸಗಿ ಕ್ಷಣಗಳನ್ನು (Private moments) ರಹಸ್ಯವಾಗಿ ವಿಡಿಯೋ ಮಾಡಿ ಸಂಗ್ರಹಿಸಿದ್ದಾನೆ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!

ಸಂತ್ರಸ್ತೆಯ ಪ್ರಕಾರ, ಮ್ಯಾಥ್ಯೂ ಕೇವಲ ತನ್ನದ್ದೇ ಅಲ್ಲ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನೂ (Private moments) ದಾಖಲು ಮಾಡಿಕೊಂಡಿದ್ದು, ಸುಮಾರು 25 ಸಾವಿರಾರು ವಿಡಿಯೋಗಳು ಆತನ ಬಳಿ ಇವೆ ಎಂಬುದು ಮಹಿಳೆಯ ಆರೋಪ.

ಹೇಗೆ ಪರಿಚಯ ಬೆಳೆದಿತು?

ಮಹಿಳೆ ತನ್ನ ಮಗಳನ್ನು ಓದುವ ಖಾಸಗಿ ಶಾಲೆಯ ಮೂಲಕ ಮ್ಯಾಥ್ಯೂ ಅವರನ್ನು ಪರಿಚಯಿಸಿಕೊಂಡಿದ್ದರು. ಅಲ್ಲಿ ಆತ ಕ್ರಿಕೆಟ್ ಕೋಚ್ ಹಾಗೂ ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಹೀಗೆ ಪರಿಚಯ ಬೆಳೆದು, ಇಬ್ಬರು ಬಳಿಕ ಒಟ್ಟಿಗೆ ವಾಸಿಸಲು ಶುರುಮಾಡಿದರು.

Belagavi : ಅಕ್ರಮ ಗೋಮಾಂಸ ಸಾಗಾಟ : ಲಾರಿಗೆ ಬೆಂಕಿ : 2 ಪ್ರಕರಣ ದಾಖಲು.!

ಸಂತ್ರಸ್ತೆಯ ಪ್ರಕಾರ, ಇಬ್ಬರು ಚರ್ಚ್‌ನಲ್ಲಿ ಮದುವೆಯಾದ ನಂತರ, ಮ್ಯಾಥ್ಯೂ ತನ್ನ ನಿಜಸ್ವರೂಪ ತೋರಿಕೊಂಡನು. ಆ ಸಮಯದಲ್ಲಿ ಖಾಸಗಿ ಕ್ಷಣಗಳನ್ನು (Private moments) ಆತ ವಿಡಿಯೋ ಮಾಡಿ ಸಂಗ್ರಹಿಸುತ್ತಿದ್ದಾನೆ ಎಂಬುದರ ಅರಿವು ಆಕೆಗೆ ಬಂದಿತು ಎಂದು ಆಕೆ ಹೇಳಿಕೊಂಡಿದ್ದಾಳೆ.

ಸಂತ್ರಸ್ತೆಯ ಸಾಕ್ಷ್ಯ ಮತ್ತು ಎಫ್‌ಐಆರ್ :

ಮಹಿಳೆಯ ಪ್ರಕಾರ, ಮ್ಯಾಥ್ಯೂ ತನ್ನ ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ಮೊಬೈಲ್‌ನಲ್ಲಿ ಸಂಗ್ರಹಿಸಿದ್ದನು. ಇದರಲ್ಲಿ ಕೆಲವು ಭಾಗಗಳನ್ನು ಸಂತ್ರಸ್ತೆ ಆತನ ಬಾರದಂತೆ ತನ್ನ ಮೊಬೈಲ್‌ಗೆ ಕಾಪಿ ಮಾಡಿಕೊಂಡಿದ್ದರು. ಇವುಗಳನ್ನು ಆತ ಮಾಡಿದ ಕೃತ್ಯಗಳಿಗೆ ಸಾಕ್ಷ್ಯವಾಗಿ ಉಳಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಆದರೆ ಸಂತ್ರಸ್ತೆಯ ಮೊಬೈಲ್‌ನಲ್ಲಿ ಆ ವಿಡಿಯೋಗಳ ‘ನಗ್ನ ರಹಸ್ಯ’ ಮ್ಯಾಥ್ಯೂ ಗಮನಕ್ಕೆ ಬಂದ ನಂತರ, ಆತ ತಕ್ಷಣ ಆಕೆಯ ಮೊಬೈಲ್‌ ಸಹಿತ ಪರಾರಿಯಾದನು. ಈ ವಿಷಯದ ಆಧಾರದ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ.

ಸಂತ್ರಸ್ತೆಯ ಪ್ರಕಾರ, ಆ ಮೊಬೈಲ್‌ನಲ್ಲಿ ಸಾಕಷ್ಟು ಪ್ರಮುಖ ಸಾಕ್ಷ್ಯಗಳಿದ್ದು, ತನಿಖೆ ವೇಳೆ ಅವುಗಳನ್ನು ಪರಿಶೀಲಿಸುವಂತೆ ಅವರು ಒತ್ತಾಯಿಸಿದ್ದಾರೆ. ಪ್ರಸ್ತುತ ಪ್ರಕರಣದ ಸಂಬಂಧ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Minor :ಮದುವೆಯ ಭರವಸೆ ಅಪ್ರಾಪ್ತೆಯ ಮೇಲೆ ದೌರ್ಜನ್ಯ ; ಆರೋಪಿ‌ಗೆ 30 ವರ್ಷ ಶಿಕ್ಷೆ.!

👉 ಮುಖ್ಯ ಸೂಚನೆ (Disclaimer):
ಈ ಲೇಖನದಲ್ಲಿ ಉಲ್ಲೇಖಿಸಿರುವ ಆರೋಪಗಳು (Private moments) ದೂರುದಾರೆಯ ಹೇಳಿಕೆ ಆಧಾರಿತವಾಗಿದ್ದು, ಅಧಿಕೃತ ತನಿಖೆಯ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ. ಈ ವರದಿ ಮಾಹಿತಿ ಹಂಚುವ ಉದ್ದೇಶಕ್ಕಾಗಿ ಮಾತ್ರ.

Meal : ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಕುಳಿತ ಕ್ಷಣವೇ ಹೃದಯಾಘಾತ ; ವ್ಯಕ್ತಿ ಸಾವನ್ನಪ್ಪಿದ ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆ ಸಾಕ್ಷಿಯಾಗುವಂತೆ, ಮಧ್ಯಪ್ರದೇಶದ ಇಂದೋರ್ ನಗರದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಊಟಕ್ಕೆ (Meal) ಕುಳಿತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಘಾತಕ್ಕೊಳಗಾಗಿದ್ದಾರೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನಲ್ಲಿ ಜನರು ಸಾಮಾನ್ಯವಾಗಿ ಊಟ (Meal) ಮಾಡುತ್ತಿದ್ದರು. ಅಷ್ಟರಲ್ಲೇ, ಕನ್ನಡಕ ಧರಿಸಿದ್ದ ವ್ಯಕ್ತಿಯೊಬ್ಬರು ತಮ್ಮ ಕುರ್ಚಿಯಲ್ಲಿ ಕುಳಿತು ಫೋನ್ ನೋಡುತ್ತಾ ಇದ್ದರು.

Heart Attack ಬರುವ ಮುನ್ನ ಕಾಣಿಸುವ 7 ಪ್ರಮುಖ ಎಚ್ಚರಿಕೆ ಲಕ್ಷಣಗಳು.!

ಕೆಲವೇ ಕ್ಷಣಗಳಲ್ಲಿ ಅವರು ತೀವ್ರ ಅಸ್ವಸ್ಥತೆಯಿಂದ ಎದೆ ಹಿಡಿದುಊಟ (Meal) ದ ಮೇಜಿನ ಮೇಲೆ ಬಿದ್ದು ಬಿಟ್ಟಿದ್ದಾರೆ. ಕುಟುಂಬ ಸದಸ್ಯರು ಹಾಗೂ ಹತ್ತಿರ ಕುಳಿತವರು ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳದೆ ಪ್ರಜ್ಞಾಹೀನಗೊಂಡಿದ್ದರು. ಬಳಿಕ ಅವರು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಹಲವರು ಈ ರೀತಿಯ ಹಠಾತ್ ಸಾವುಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

LIC : 5 ವರ್ಷ ಹೂಡಿದ್ರೆ ಸಾಕು, ಜೀವನಪರ್ಯಂತ ತಿಂಗಳಿಗೆ 15 ಸಾವಿರ ರೂ. ಲಭ್ಯ.

ಕೆಲವು ಬಳಕೆದಾರರು, “ಇತ್ತೀಚೆಗೆ ಹೃದಯಾಘಾತದಿಂದ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಿಜವಾದ ಕಾರಣ ಪತ್ತೆಹಚ್ಚಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವೈದ್ಯರ ಪ್ರಕಾರ, ಅನಿಯಮಿತ ಜೀವನಶೈಲಿ, ಒತ್ತಡ, ಒಳ್ಳೆಯ ಊಟ (Meal)ದ ಬದಲಾಗಿ ಅತಿಯಾದ ಫಾಸ್ಟ್ ಫುಡ್ ಸೇವನೆ ಹಾಗೂ ವ್ಯಾಯಾಮದ ಕೊರತೆ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಬಹುದು. ತೀವ್ರ ಎದೆನೋವು, ಉಸಿರಾಟದ ತೊಂದರೆ, ಬೆವರು ಇವು ಹೃದಯಾಘಾತದ ಆರಂಭಿಕ ಎಚ್ಚರಿಕೆ ಲಕ್ಷಣಗಳಾಗಿದ್ದು, ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಜೀವ ಉಳಿಸಲು ಸಹಾಯಕ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!
ಊಟಕ್ಕೆ (Meal) ಕುಳಿತ ವ್ಯಕ್ತಿಯ ಹೃದಯಾಘಾತದ ವಿಡಿಯೋ :

https://twitter.com/i/status/1969954884234662335


ಟೀಚರ್ ಫೋನ್‌ನಲ್ಲಿ 2500ಕ್ಕೂ ಅಧಿಕ Private moments ವಿಡಿಯೋ ; ಮಹಿಳೆಯ ಗಂಭೀರ ಆರೋಪ.!

Private moments

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಗರದಲ್ಲಿ ಮತ್ತೊಂದು ಆಘಾತಕಾರಿ ಲೈಂಗಿಕ ಕಿರುಕುಳ (Private moments) ಪ್ರಕರಣ ಹೊರಬಿದ್ದಿದೆ. ಖಾಸಗಿ ಶಾಲೆಯೊಂದರ ಕ್ರಿಕೆಟ್ ಕೋಚ್ ಹಾಗೂ ದೈಹಿಕ ಶಿಕ್ಷಕನ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದು, ಆತ ತನ್ನ ಬಳಿ ಅನೇಕ ಅಶ್ಲೀಲ ವಿಡಿಯೋ (Video) ಗಳನ್ನು ಸಂಗ್ರಹಿಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಮಹಿಳೆಯ ಆಕ್ಷೇಪಣೆ :

ದೂರು ನೀಡಿದ ಮಹಿಳೆಯ ಪ್ರಕಾರ, ಮ್ಯಾಥ್ಯೂ ಎಂಬ ಶಿಕ್ಷಕ ತನ್ನೊಂದಿಗೆ ವೈಯಕ್ತಿಕವಾಗಿ ವಾಸಿಸುತ್ತಿದ್ದ ವೇಳೆ ಹಲವಾರು ಖಾಸಗಿ ಕ್ಷಣಗಳನ್ನು (Private moments) ರಹಸ್ಯವಾಗಿ ವಿಡಿಯೋ ಮಾಡಿ ಸಂಗ್ರಹಿಸಿದ್ದಾನೆ.

ಗರ್ಭಪಾತ Pill ಸೇವಿಸಿದ ನಂತರ ಅಪ್ರಾಪ್ತೆಯ ಸಾವು ; ಟ್ಯೂಷನ್ ಶಿಕ್ಷಕನ ಬಂಧನ.!

ಸಂತ್ರಸ್ತೆಯ ಪ್ರಕಾರ, ಮ್ಯಾಥ್ಯೂ ಕೇವಲ ತನ್ನದ್ದೇ ಅಲ್ಲ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನೂ (Private moments) ದಾಖಲು ಮಾಡಿಕೊಂಡಿದ್ದು, ಸುಮಾರು 25 ಸಾವಿರಾರು ವಿಡಿಯೋಗಳು ಆತನ ಬಳಿ ಇವೆ ಎಂಬುದು ಮಹಿಳೆಯ ಆರೋಪ.

ಹೇಗೆ ಪರಿಚಯ ಬೆಳೆದಿತು?

ಮಹಿಳೆ ತನ್ನ ಮಗಳನ್ನು ಓದುವ ಖಾಸಗಿ ಶಾಲೆಯ ಮೂಲಕ ಮ್ಯಾಥ್ಯೂ ಅವರನ್ನು ಪರಿಚಯಿಸಿಕೊಂಡಿದ್ದರು. ಅಲ್ಲಿ ಆತ ಕ್ರಿಕೆಟ್ ಕೋಚ್ ಹಾಗೂ ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಹೀಗೆ ಪರಿಚಯ ಬೆಳೆದು, ಇಬ್ಬರು ಬಳಿಕ ಒಟ್ಟಿಗೆ ವಾಸಿಸಲು ಶುರುಮಾಡಿದರು.

Belagavi : ಅಕ್ರಮ ಗೋಮಾಂಸ ಸಾಗಾಟ : ಲಾರಿಗೆ ಬೆಂಕಿ : 2 ಪ್ರಕರಣ ದಾಖಲು.!

ಸಂತ್ರಸ್ತೆಯ ಪ್ರಕಾರ, ಇಬ್ಬರು ಚರ್ಚ್‌ನಲ್ಲಿ ಮದುವೆಯಾದ ನಂತರ, ಮ್ಯಾಥ್ಯೂ ತನ್ನ ನಿಜಸ್ವರೂಪ ತೋರಿಕೊಂಡನು. ಆ ಸಮಯದಲ್ಲಿ ಖಾಸಗಿ ಕ್ಷಣಗಳನ್ನು (Private moments) ಆತ ವಿಡಿಯೋ ಮಾಡಿ ಸಂಗ್ರಹಿಸುತ್ತಿದ್ದಾನೆ ಎಂಬುದರ ಅರಿವು ಆಕೆಗೆ ಬಂದಿತು ಎಂದು ಆಕೆ ಹೇಳಿಕೊಂಡಿದ್ದಾಳೆ.

ಸಂತ್ರಸ್ತೆಯ ಸಾಕ್ಷ್ಯ ಮತ್ತು ಎಫ್‌ಐಆರ್ :

ಮಹಿಳೆಯ ಪ್ರಕಾರ, ಮ್ಯಾಥ್ಯೂ ತನ್ನ ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ಮೊಬೈಲ್‌ನಲ್ಲಿ ಸಂಗ್ರಹಿಸಿದ್ದನು. ಇದರಲ್ಲಿ ಕೆಲವು ಭಾಗಗಳನ್ನು ಸಂತ್ರಸ್ತೆ ಆತನ ಬಾರದಂತೆ ತನ್ನ ಮೊಬೈಲ್‌ಗೆ ಕಾಪಿ ಮಾಡಿಕೊಂಡಿದ್ದರು. ಇವುಗಳನ್ನು ಆತ ಮಾಡಿದ ಕೃತ್ಯಗಳಿಗೆ ಸಾಕ್ಷ್ಯವಾಗಿ ಉಳಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಆದರೆ ಸಂತ್ರಸ್ತೆಯ ಮೊಬೈಲ್‌ನಲ್ಲಿ ಆ ವಿಡಿಯೋಗಳ ‘ನಗ್ನ ರಹಸ್ಯ’ ಮ್ಯಾಥ್ಯೂ ಗಮನಕ್ಕೆ ಬಂದ ನಂತರ, ಆತ ತಕ್ಷಣ ಆಕೆಯ ಮೊಬೈಲ್‌ ಸಹಿತ ಪರಾರಿಯಾದನು. ಈ ವಿಷಯದ ಆಧಾರದ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ.

ಸಂತ್ರಸ್ತೆಯ ಪ್ರಕಾರ, ಆ ಮೊಬೈಲ್‌ನಲ್ಲಿ ಸಾಕಷ್ಟು ಪ್ರಮುಖ ಸಾಕ್ಷ್ಯಗಳಿದ್ದು, ತನಿಖೆ ವೇಳೆ ಅವುಗಳನ್ನು ಪರಿಶೀಲಿಸುವಂತೆ ಅವರು ಒತ್ತಾಯಿಸಿದ್ದಾರೆ. ಪ್ರಸ್ತುತ ಪ್ರಕರಣದ ಸಂಬಂಧ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Minor :ಮದುವೆಯ ಭರವಸೆ ಅಪ್ರಾಪ್ತೆಯ ಮೇಲೆ ದೌರ್ಜನ್ಯ ; ಆರೋಪಿ‌ಗೆ 30 ವರ್ಷ ಶಿಕ್ಷೆ.!

👉 ಮುಖ್ಯ ಸೂಚನೆ (Disclaimer):
ಈ ಲೇಖನದಲ್ಲಿ ಉಲ್ಲೇಖಿಸಿರುವ ಆರೋಪಗಳು (Private moments) ದೂರುದಾರೆಯ ಹೇಳಿಕೆ ಆಧಾರಿತವಾಗಿದ್ದು, ಅಧಿಕೃತ ತನಿಖೆಯ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ. ಈ ವರದಿ ಮಾಹಿತಿ ಹಂಚುವ ಉದ್ದೇಶಕ್ಕಾಗಿ ಮಾತ್ರ.