Health and Fitness

“ಬೆಳಗ್ಗೆ ಎದ್ದಾಗ ಈ 3 ಲಕ್ಷಣಗಳು ಕಂಡು ಬಂದರೆ, ಅದು Kidney ಹಾನಿಯಾಗಿರುವ ಸಂಕೇತವಾಗಿರಬಹುದು”

Kidney

ಜನಸ್ಪಂದನ ನ್ಯೂಸ್‌, ಆರೋಗ್ಯ : ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡ (Kidney) ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿರುವುದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕಿಡ್ನಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ದೇಹದಲ್ಲಿ ವಿಷಕಾರಿ ತ್ಯಾಜ್ಯ […]

Belagavi News

Belagavi : ಗಣೇಶ ವಿಸರ್ಜನೆ ವೇಳೆ ದುರ್ಘಟನೆ : ಬೆಳಗಾವಿಯಲ್ಲಿ ಇಬ್ಬರ ದುರ್ಮರಣ.!

Belagavi

ಜನಸ್ಪಂದನ ನ್ಯೂಸ್‌, ಬೆಳಗಾವಿ : ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ನಡುವೆ ದುಃಖದ ಘಟನೆಗಳು ಸಂಭವಿಸಿ ಸ್ಥಳೀಯರಲ್ಲಿ ತೀವ್ರ ವಿಷಾದ ಮೂಡಿಸಿದೆ. ಶನಿವಾರ ಬೆಳಗಾವಿ (Belagavi) ನಗರ ಮತ್ತು

General News

ಪ್ರಿಯಕರನ ಜೊತೆ ಪರಾರಿಯಾದ ಮದುವೆಯಾಗಿ 3 ಮಕ್ಕಳಿರುವ Woman.!

woman escapes with daughter 1

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮದುವೆಯಾಗಿ 11 ಕಳೆದು ಮೂರು ಮಕ್ಕಳ ತಾಯಿಯಾದ ಮಹಿಳೆ (Woman) ಯೋರ್ವಳು ತನ್ನ ಹೆಣ್ಣು ಮಗಳ ಜೊತೆ ನಾಪತ್ತೆಯಾದ ಘಟನೆ ಬೆಳಕಿಗೆ

Crime News

ಮದುವೆ ಭರವಸೆ ನೀಡಿ ವಕೀಲೆ ಮೇಲೆ ದುರುಳತನ : ‌Police ಕಾನ್ಸ್‌ಟೇಬಲ್ ಅರೆಸ್ಟ್.!

Police

ಜನಸ್ಫಂದನ ನ್ಯೂಸ್‌, ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ವಕೀಲೆಯ ಮೇಲೆ ದೌರ್ಜನ್ಯ ಎಸಗಿದ್ದ ಪೊಲೀಸ್ ಕಾನ್ಸ್‌ಟೇಬಲ್ (Police constable) ಸಿದ್ದೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

Health and Fitness

Uric-acid : “ಕೇವಲ 2 ರೂ.ನ ಈ ಎಲೆ ಹರಳುಗಟ್ಟಿದ Uric Acid ನ್ನು ಕರಗಿಸುತ್ತದೆ.!”

uric-acid

ಜನಸ್ಪಂದನ ನ್ಯೂಸ್‌, ಆರೋಗ್ಯ : ಇಂದಿನ ಅಸಮತೋಲಿತ ಆಹಾರ ಪದ್ಧತಿ ಮತ್ತು ಆಧುನಿಕ ಜೀವನ ಶೈಲಿಯಿಂದಾಗಿ ಯೂರಿಕ್ ಆಮ್ಲ (Uric-Acid) ಹೆಚ್ಚಾಗುವ ಸಮಸ್ಯೆಯನ್ನು ಹಲವರು ಎದುರಿಸುತ್ತಿದ್ದಾರೆ. ದೇಹದಲ್ಲಿ ಯೂರಿಕ್

Viral Video

ಅನುಮಾನದಿಂದ ಪತ್ನಿಯ Phone ಚೆಕ್ ಮಾಡಿದ ಪತಿ ; ಮುಂದೆನಾಯ್ತು.?

husband checks wife phone 1

ಜನಸ್ಪಂದನ ನ್ಯೂಸ್, ಡೆಸ್ಕ್ : ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೈರಲ್ ವಿಡಿಯೋವೊಂದು ಫೋನ್‌ (Phone) ದಾಂಪತ್ಯ ಜೀವನದಲ್ಲಿ ನಂಬಿಕೆ, ಗೌಪ್ಯತೆ ಮತ್ತು ಪಾರದರ್ಶಕತೆ ಎಂಬ ವಿಷಯಗಳ ಬಗ್ಗೆ

Belagavi News

Belagavi ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ : 2 ಜನರ ದುರ್ಮರಣ.!

belagavi road accident two youths killed 1

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ–ಮುರಗೋಡ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರಗೋಡ ಗ್ರಾಮದ

Health and Fitness

Blood cancer : ರಕ್ತ ಕ್ಯಾನ್ಸರ್‌ನ 7 ಎಚ್ಚರಿಕೆ ಲಕ್ಷಣಗಳಿವು ; ಇವುಗಳನ್ನು ನಿರ್ಲಕ್ಷಿಸಬೇಡಿ.!

Blood cancer

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಕ್ತ ಕ್ಯಾನ್ಸರ್‌ (Blood Cancer) ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷವೂ ವಿಶೇಷ ತಿಂಗಳನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ವೈದ್ಯಕೀಯ ತಜ್ಞರು ಸಾರ್ವಜನಿಕರಿಗೆ

International News

Ship : ಚೊಚ್ಚಲ ಪ್ರಯಾಣದಲ್ಲೇ ಮುಳುಗಿದ 8 ಕೋಟಿ ಐಷಾರಾಮಿ ಹಡಗು.!

Ship

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಟರ್ಕಿಯಲ್ಲಿ ಸುಮಾರು 1 ಮಿಲಿಯನ್ ಡಾಲರ್ (ಸುಮಾರು 8 ಕೋಟಿ ರೂ.) ಮೌಲ್ಯದ ಐಷಾರಾಮಿ ವಿಹಾರಿ ಹಡಗು (Luxury cruise ship) ಚೊಚ್ಚಲ

General News

ಒಂದೇ ಮನೆಯ ಇಬ್ಬರು sisters-in-law ನೆರೆಮನೆಯ ವಿವಾಹಿತನೊಂದಿಗೆ ಪರಾರಿ.!

sisters-in-law

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಶ್ಚಿಮ ಬಂಗಾಳದ ಉತ್ತರ 24 ಪರಗಣಾ ಜಿಲ್ಲೆಯಲ್ಲಿ ಅಚ್ಚರಿ  ಹುಟ್ಟಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಒಬ್ಬ ವ್ಯಕ್ತಿ, ಒಂದೇ ಕುಟುಂಬದ ಇಬ್ಬರು

General News

ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!

female psi

ಜನಸ್ಪಂದನ ನ್ಯೂಸ್‌, ಬೆಂಗಳೂರು : ದೇವನಹಳ್ಳಿ ಪಟ್ಟಣ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ (female PSI) ಹಾಗೂ ಇಬ್ಬರು ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಲೋಕಾಯುಕ್ತರು

General News

Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.

Dowry

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ (Dowry) ಕಿರುಕುಳದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನೆಯ ಮೇಲ್ಛಾವಣಿಯಿಂದ ಹಾರಿರುವ ಆಘಾತಕಾರಿ ಘಟನೆ ನಡೆದಿದೆ. Hotel ನಲ್ಲಿ

Scroll to Top