ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 52

Bride : ಮದುವೆ ದಿನದ ರಾತ್ರಿಯೇ 22 ವರ್ಷದ ವಧು ಆತ್ಮಹತ್ಯೆ.!

0

ಜನಸ್ಪಂದನ ನನ್ಯೂಸ್‌, ಡೆಸ್ಕ್‌ : ಮದುವೆ ದಿನದ ರಾತ್ರಿಯೇ 22 ವರ್ಷದ ವಧು (Bride) ವೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿ ಗ್ರಾಮದಲ್ಲಿ ಮದುವೆ ದಿನದ ರಾತ್ರಿಯೇ ವಧು (Bride) ವೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೀಗೆ ಮದುವೆ ದಿನದ ರಾತ್ರಿಯೇ ಆತ್ಮಹತ್ಯೆಗೆ ಶರಣಾದ ವಧುವನ್ನು ಹರ್ಷಿತಾ (22) ಎಂಬ ಗುರುತಿಸಲಾಗಿದೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಕರ್ನಾಟಕದ ನಾಗೇಂದ್ರ ಎಂಬುವವರನ್ನು ಹರ್ಷಿತಾ (22) ಮದುವೆಯಾಗಿದ್ದರು. ಅದ್ಧೂರಿಯಾಗಿ ನಡೆದ ಮದುವೆ ಸಮಾರಂಭದ ಕೆಲವೇ ಗಂಟೆಗಳ ಬಳಿಕ, ರಾತ್ರಿ ಈ ಘಟನೆ ನಡೆದಿದ್ದು, ಎರಡೂ ಕುಟುಂಬಗಳು ತೀವ್ರ ಆಘಾತಕ್ಕೆ ಒಳಗಾಗಿವೆ.

ಮದುವೆಯ ನಂತರ ವಧು-ವರರು ವಧುವಿನ ಮನೆಯಲ್ಲಿ ಮೊದಲ ರಾತ್ರಿ ಕಳೆಯಲು ಸಿದ್ಧರಾಗಿದ್ದರು. ಈ ವೇಳೆ ವರ ನಾಗೇಂದ್ರ ಸಿಹಿತಿಂಡಿಗಳನ್ನು ತರಲು ಹೊರಗೆ ಹೋಗಿದ್ದಾಗ, ವಧು (Bride) ಹರ್ಷಿತಾ ಕೋಣೆಯೊಳಗೆ ಒಬ್ಬರೇ ಇದ್ದರು.

ನಾಗೇಂದ್ರ ಹಿಂದಿರುಗಿದಾಗ ಕೋಣೆ ಒಳಗಿನಿಂದ ಲಾಕ್ ಆಗಿದ್ದು, ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರಕಲಿಲ್ಲ. ತಕ್ಷಣ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಬಾಗಿಲು ಒಡೆದು ನೋಡಿದಾಗ, ವಧು (Bride) ಹರ್ಷಿತಾ (Bride) ಪ್ರಜ್ಷಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದರು. ತಕ್ಷಣ ಅವರನ್ನು ಪೆನುಕೊಂಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ವೈದ್ಯರು ಮೃತರಾಗಿರುವುದಾಗ ಘೋಷಿಸಿದರು.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಈ ಆಕಸ್ಮಿಕ ಸಾವು ಎರಡೂ ಕುಟುಂಬಗಳಿಗೆ ಭಾರೀ ಆಘಾತವನ್ನು ತಂದಿದ್ದು, ಸಾವಿನ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮದುವೆ ವೇಳೆ ವಧು (Bride) ಹರ್ಷಿತಾ ಸಂತೋಷದಿಂದಿರುವಂತೆ ಕಂಡುಬಂದಿದ್ದರು ಎಂದು ಕುಟುಂಬ ಮೂಲಗಳು ಹೇಳಿವೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಧು (Bride) ವಿನ ಸಾವಿನ ಕುರಿತು ತನಿಖೆ ಪ್ರಾರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಗೆ ಕಾರಣವಾದ ಸಾಧ್ಯತೆಗಳ ಕುರಿತು ಎರಡೂ ಕುಟುಂಬಗಳಿಂದ ವಿಚಾರಣೆ ನಡೆಸಲಾಗುತ್ತಿದೆ.


“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

Bride : ಮದುವೆ ದಿನದ ರಾತ್ರಿಯೇ 22 ವರ್ಷದ ವಧು ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation̤They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

0

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation̤They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

vande-bharat

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕೊನೆಗೂ ಬೆಳಗಾವಿ – ಬೆಂಗಳೂರು ವಂದೇ ಭಾರತ್ (Vande-Bharat) ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ ದೊರೆಯುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಬೆಳಗಾವಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ (Vande-Bharat) ರೈಲು ಆರಂಭಿಸಲು ಶತ ಪ್ರಯತ್ನ ನಡೆಸಿದ್ದರು. ಕೊನೆಗೂ ಅದಕ್ಕೆ ದಿನ ನಿಗದಿಯಾಗಿದೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಹಾಗೂ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನು ಓದಿ : ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ.

ಕರ್ನಾಟಕ ಪ್ರವಾಸದಂದು ಮೋದಿ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ (Vande-Bharat) ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬೆಳಗಾವಿ – ಬೆಂಗಳೂರು Vande-Bharat ರೈಲಿನ ವೇಳಾ ಪಟ್ಟಿ :

ಸಂಸದರ ಕೋರಿಕೆಯ ಮೇರೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ (Vande-Bharat) ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ’ ಎಂದು ಜೋಶಿ ತಿಳಿಸಿದ್ದಾರೆ.

ರೈಲು ಯೋಜನೆ ಜಾರಿಗೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ಎಂದು ಜೋಶಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕೊನೆಗೂ ಬೆಳಗಾವಿ – ಬೆಂಗಳೂರು ವಂದೇ ಭಾರತ್ (Vande-Bharat) ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ ದೊರೆಯುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಬೆಳಗಾವಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ (Vande-Bharat) ರೈಲು ಆರಂಭಿಸಲು ಶತ ಪ್ರಯತ್ನ ನಡೆಸಿದ್ದರು. ಕೊನೆಗೂ ಅದಕ್ಕೆ ದಿನ ನಿಗದಿಯಾಗಿದೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಹಾಗೂ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನು ಓದಿ : ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ.

ಕರ್ನಾಟಕ ಪ್ರವಾಸದಂದು ಮೋದಿ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ (Vande-Bharat) ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬೆಳಗಾವಿ – ಬೆಂಗಳೂರು Vande-Bharat ರೈಲಿನ ವೇಳಾ ಪಟ್ಟಿ :

ಸಂಸದರ ಕೋರಿಕೆಯ ಮೇರೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ (Vande-Bharat) ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ’ ಎಂದು ಜೋಶಿ ತಿಳಿಸಿದ್ದಾರೆ.

ರೈಲು ಯೋಜನೆ ಜಾರಿಗೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ಎಂದು ಜೋಶಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.


CCRAS ನಲ್ಲಿ 394 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ.!

CCRAS

ಜನಸ್ಪಂದನ ನ್ಯೂಸ್‌,ನೌಕರಿ : ಕೇಂದ್ರೀಯ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿ (CCRAS) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶದಾದ್ಯಂತ ಒಟ್ಟು 394 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ CCRAS ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!
CCRAS ನಲ್ಲಿ ಲಭ್ಯವಿರುವ ಹುದ್ದೆಗಳು :

ಅನುವಾದಕ (ಹಿಂದಿ ಸಹಾಯಕ), ಸಂಶೋಧನಾ ಸಹಾಯಕ (ಸಸ್ಯಶಾಸ್ತ್ರ, ಔಷಧಶಾಸ್ತ್ರ, ಫಾರ್ಮಸಿ, ರಸಾಯನಶಾಸ್ತ್ರ), ಲೋವರ್ ಡಿವಿಷನ್ ಕ್ಲರ್ಕ್ (LDC), ಸ್ಟೆನೋಗ್ರಾಫರ್ ಗ್ರೇಡ್-I ಮತ್ತು II, ಸ್ಟಾಫ್ ನರ್ಸ್, ಗ್ರಂಥಾಲಯ ಗುಮಾಸ್ತ, ಭದ್ರತಾ ಅಧಿಕಾರಿ, ಸಂಶೋಧನಾ ಅಧಿಕಾರಿ (ಆಯುರ್ವೇದ, ರೋಗಶಾಸ್ತ್ರ), ಸಹಾಯಕ ಸಂಶೋಧನಾ ಅಧಿಕಾರಿ, ಬಹು ಕಾರ್ಯ ಸಿಬ್ಬಂದಿ (MTS), ಅಪ್ಪರ್ ಡಿವಿಷನ್ ಕ್ಲರ್ಕ್ (UDC), ಸಹಾಯಕ, ಔಷಧಿಕಾರ, ಪ್ರಯೋಗಾಲಯದ ಪರಿಚಾರಕ, ಸಾಮಾನ್ಯ ದರ್ಜೆಯ ಚಾಲಕ, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ, ಸಂಖ್ಯಾಶಾಸ್ತ್ರೀಯ ಸಹಾಯಕ, ಆಫ್ಸೆಟ್ ಮೆಷಿನ್ ಆಪರೇಟರ್ ಸೇರಿದಂತೆ ಹಲವು ಹುದ್ದೆಗಳು ಒಳಗೊಂಡಿವೆ.

ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,000 ರಿಂದ ರೂ.42,000 ವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ  :
  • ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಮೀರಬಾರದು.
ವಿದ್ಯಾರ್ಹತೆ :
  • ಶೈಕ್ಷಣಿಕ ಅರ್ಹತೆಯಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ, ಎಂಡಿ/ಎಂಎಸ್, ಎಂ. ಫಾರ್ಮ್ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ CCRAS ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಓದಿ, ಅರ್ಹತೆ ಪರಿಶೀಲಿಸಿ.
  3. ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
  4. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  5. ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  6. ವಿವರಗಳನ್ನು ಪರಿಶೀಲಿಸಿ, ಫಾರ್ಮ್ ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ : 01 ಜುಲೈ 2025.
  • ಅರ್ಜಿ ಸಲ್ಲಿಕೆ ಕೊನೆ : 31 ಆಗಸ್ಟ್ 2025.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಅಧಿಕೃತ CCRAS ವೆಬ್‌ಸೈಟ್‌ಗೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

Dog : ಇದು ನಿಜವೇ.? ಮಧ್ಯರಾತ್ರಿ ಮನುಷ್ಯನಾಗಿ ಬದಲಾದ ನಾಯಿ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಮಧ್ಯರಾತ್ರಿ ಸಮಯದಲ್ಲಿ ನಾಯಿ (Dog) ಯೊಂದು ಮನುಷ್ಯನಾಗಿ ಬದಲಾಗುವ ಭಯಾನಕ ವಿಡಿಯೋ ಒಂದು ಸದ್ಯ ಸಾಲಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆತ್ಮ, ಪ್ರೇತ (Ghost), ಭೂತಗಳು ನಿಜವಾಗಿಯೂ ಇವೆಯೆ? ಈ ಪ್ರಶ್ನೆಗೆ ಉತ್ತರ ಒಂದೇ ರೀತಿಯಲ್ಲಿಲ್ಲ. ಕೆಲವರು ತಮ್ಮ ಅನುಭವ ಆಧರಿಸಿ ಆತ್ಮಗಳ ಅಸ್ತಿತ್ವವನ್ನು ಒಪ್ಪಿಕೊಳ್ಳುತ್ತಾರೆ, ಇನ್ನು ಕೆಲವರು ಅದು ಕೇವಲ ಭ್ರಮೆ ಎಂಬುದಾಗಿ ಹೇಳುತ್ತಾರೆ.

ದೇವರು, ಭೂತ ಇತ್ಯಾದಿ ವಿಷಯಗಳು ನಂಬಿಕೆ ಮತ್ತು ವಿಶ್ವಾಸದ ಮೇಲೆ ಆಧಾರಿತವಾಗಿವೆ. ಆದರೆ ಕೆಲ ಅಲೌಕಿಕ ಘಟನೆಗಳು ವೈಜ್ಞಾನಿಕವಾಗಿ ವಿವರಿಸಲಾಗದಂತಿರುತ್ತವೆ ಎಂಬುದು ಹಲವರ ಅನುಭವ.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಸೋಶಿಯಲ್ ಮೀಡಿಯಾದಲ್ಲಿ ಪ್ರೇತಾತ್ಮಗಳು, ಅಜ್ಞಾತ ಶಕ್ತಿಗಳು ಮತ್ತು ಭಯಾನಕ ಘಟನೆಗಳ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಲೇ ಇವೆ. ಇತ್ತೀಚೆಗೆ, ಇಂತಹದ್ದೇ ಒಂದು ವಿಚಿತ್ರ ಹಾಗೂ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಲಾಗುತ್ತಿದೆ.

ಈ ವಿಡಿಯೋದಲ್ಲಿ ಮಧ್ಯರಾತ್ರಿಯಲ್ಲಿ ವ್ಯಕ್ತಿಯೊಬ್ಬನು ನೆಲಕ್ಕೆ ಕುಳಿತುಕೊಂಡಿದ್ದಾನೆ. ಅದೇ ವೇಳೆ ಅವನ ಹಿಂದೆ ಬರುವ ನಾಯಿ (Dod) ಯೊಂದು ಹಠಾತ್ ಮನುಷ್ಯನಾಗಿ ಪರಿವರ್ತಿತವಾಗುತ್ತಿದೆ. ಇನ್ನೊಂದು ನಾಯಿ (Dog) ಅಲ್ಲಿಯೇ ಹಾದು ಹೋಗುತ್ತದೆ. ಈ ದೃಶ್ಯವನ್ನು ಕೇವಲ ಒಬ್ಬರೇ ನೋಡಿದರೆ, ಅದು ಭಯ ಹುಟ್ಟಿಸುವಂತಾಗುತ್ತದೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಈ ನಾಯಿ (Dog) ಮನುಷ್ಯನಾಗುವ ವಿಡಿಯೋ ನಿಜವೇ ಎಂಬುದರ ಬಗ್ಗೆ ಹಲವರು ಪ್ರಶ್ನೆ ಎತ್ತಿದರೂ, ಕೆಲವರು ಇದನ್ನು ನಿಜವಾದದ್ದು ಎಂದು ಪಸರಿಸುತ್ತಿದ್ದಾರೆ. ಆದರೆ AI (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದಿಂದಾಗಿ ಹೀಗೆ ನಾಯಿ (Dog) ಮನುಷ್ಯನಾಗುವ ನಕಲಿ ವಿಡಿಯೋಗಳನ್ನು ಬಹಳ ನೈಜವಾಗಿ ತಯಾರಿಸಲಾಗುತ್ತಿರುವುದು ನಿಜ.

ಈ ಕಾರಣದಿಂದ, ಇದೂ ಕೂಡ deepfake ಅಥವಾ ಎಡಿಟೆಡ್ ವಿಡಿಯೋ ಆಗಿರುವ ಸಾಧ್ಯತೆ ಉಂಟು.

ಈ ವಿಡಿಯೋ ಸಂಬಂಧಿಸಿದಂತೆ ಹಲವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ತಾವು ಭೂತ ಪ್ರೇತಗಳನ್ನು ನೋಡಿದ್ದಾಗಿ ಹೇಳಿದ್ದಾರೆ. ಇತ್ತೀಚೆಗೆ ಅಮೆರಿಕದ ಓಕ್‌ಬ್ರಿಡ್ಜ್ ಮಕ್ಕಳ ಆಸ್ಪತ್ರೆಗೆ ಸಂಬಂಧಿಸಿದ ಒಂದು ಘಟನೆ ಸುದ್ದಿಯಾದ್ದು. 9 ವರ್ಷದ ಬಾಲಕಿ ಎಮಿಲಿ ಹಾಲೋವೇ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವೇಳೆ ಹೃದಯಾಘಾತದಿಂದ ಮೃತಳಾಗಿದ್ದಳು.

ಇದನ್ನು ಓದಿ : Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

ಆದರೆ ಹೃದಯ ನಿಲ್ಲಿಸಿದ ನಂತರವೂ, ಆಕೆಗೆ ಅಳವಡಿಸಿದ ಯಂತ್ರದಿಂದ ಬೀಪ್ ಶಬ್ದ ಮುಂದುವರಿದಿತ್ತು. ವಿಶೇಷವೆಂದರೆ, ಪ್ರತಿವರ್ಷ ಆಕೆಯ ಹುಟ್ಟುಹಬ್ಬದಂದು ಅದೇ ಶಬ್ದ ಕೇಳಿಸುತ್ತಿದೆ ಎಂದು ವೈದ್ಯರೇ ಸ್ಪಷ್ಟಪಡಿಸಿದ್ದಾರೆ.

ಈ ಎಲ್ಲ ಘಟನೆಗಳು, ವಿಡಿಯೋಗಳು ಮತ್ತು ವರದಿಗಳು ಭೂತ ಪ್ರೇತಗಳ ಕುರಿತಂತೆ ನಾನಾ ಚರ್ಚೆಗಳಿಗೆ ಕಾರಣವಾಗಿವೆ. ವೈಜ್ಞಾನಿಕವಾಗಿ ಎಷ್ಟು ವಿಷಯಗಳು ನಕಾರಾತ್ಮಕವಾಗಿ ನಿರೂಪಿಸಲಾದರೂ, ಹಲವರು ತಮ್ಮ ನಂಬಿಕೆಯಿಂದಾಗಿ ಇವುಗಳ ಅಸ್ತಿತ್ವವನ್ನೇ ನಂಬುತ್ತಾರೆ.

ಮಧ್ಯರಾತ್ರಿ ಮನುಷ್ಯನಾಗಿ ಬದಲಾದ ನಾಯಿ (Dog) ಯ ವಿಡಿಯೋ :

 

View this post on Instagram

 

A post shared by @brightlife_brightlife


Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

Leg cramp

ಜನಸ್ಪಂದನ ನ್ಯೂಸ್‌, ಆರೋಗ್ಯ : ರಾತ್ರಿ ಮಲಗುವಾಗ ಕಾಲು ಸೆಳೆತ (Leg cramp) ಮತ್ತು ಸ್ನಾಯು ಬಿಗಿತ ಅನುಭವಿಸುವುದು ಹಲವರಿಗೆ ಸಾಮಾನ್ಯ ಅನುಭವ. ಇದು ತೊಡೆ ಮತ್ತು ಕಾಲುಗಳ ಕೆಳ ಭಾಗದ ಸ್ನಾಯುಗಳಲ್ಲಿ ಹೆಚ್ಚು ಕಂಡುಬರುವ ನೋವಾಗಿದ್ದು, 50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಶೇ.40ರಷ್ಟು ಮಂದಿಗೆ ಈ ರೀತಿಯ ಅಸ್ವಸ್ಥತೆ ತೀವ್ರವಾಗಿ ಅನುಭವವಾಗುತ್ತದೆ.

ಈ ಕುರಿತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಕನ್ಸಲ್ಟೆಂಟ್ ಡಾ. ರೋಹಿತ್ ಪೈ ಮಾಹಿತಿ ನೀಡಿದ್ದು, ಸ್ನಾಯು ಸೆಳೆತ ಅಥವಾ ಕ್ರ್ಯಾಂಪ್ ಅನ್ನು ಲಘುವಾಗಿ ಕಾಣಬಾರದು ಎಂದು ಎಚ್ಚರಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
ಸ್ನಾಯು ಸೆಳೆತ/ಕಾಲು ಸೆಳೆತ (Leg cramp) ಕ್ಕೆ ಕಾರಣಗಳು :
  • ದೈನಂದಿನ ಹೆಚ್ಚು ನಡೆಯುವುದು ಅಥವಾ ಓಡುವುದು.
  • ಔಷಧಿಗಳಾದ ಬಿಟಾ ಎಗೊನಿಸ್ಟ್ಸ್ ಬಳಕೆಯಾದ ಆಸ್ತಮಾ ಅಥವಾ ಡ್ಯುರೆಟಿಕ್ಸ್ ಚಿಕಿತ್ಸೆಯ ಭಾಗವಾಗಿ.
  • ನಿದ್ರಾಹೀನತೆ.
  • ದೇಹದಲ್ಲಿ ನೀರಿನ ಅಸಮತೋಲನ.
  • ಹೈಪೊಥೈರಾಯ್ಡಿಸಮ್ ಅಥವಾ ಹೈಪೊಕೆಲ್ಸೇಮಿಯಾ.
  • ಸ್ಲಿಪ್ಡ್ ಡಿಸ್ಕ್ ಸಮಸ್ಯೆ.
  • ಗರ್ಭಾವಸ್ಥೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ವಾರದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ ಅಥವಾ ಪ್ರತಿದಿನ ಕಾಲು ಸೆಳೆತ (Leg cramp) ದ ಈ ಸಮಸ್ಯೆ ಕಾಡುತ್ತಿದರೆ, ಸರಿಯಾದ ಚಿಕಿತ್ಸೆ ಅಗತ್ಯವಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಯಾವಾಗ ವೈದ್ಯರ ಸಲಹೆ ಅಗತ್ಯ?

ಸಾಮಾನ್ಯವಾಗಿ ಈ ಕಾಲು ಸೆಳೆತ (Leg cramp) ಸಮಸ್ಯೆ ಗಂಭೀರವಾಗಿಲ್ಲ. ಆದರೆ, ರಾತ್ರಿಯ ಕಾಲಿನಲ್ಲಿ ಇರುವ ಕಾಲು ನೋವು, ಮೊಟಾರ್ ನ್ಯೂರೋನ್ ರೋಗಗಳು ಅಥವಾ ಪೆರಿಫೆರಲ್ ನ್ಯೂರೋಪಥಿಯ ಮೊದಲ ಸೂಚನೆಯಾಗಿರುವ ಸಾಧ್ಯತೆಯೂ ಇರುತ್ತದೆ. ಕೆಲವೊಮ್ಮೆ, ನಿದ್ರಾ ಸಂಬಂಧಿತ ಪಿಎಲ್‌ಎಮ್‌ಎಸ್ ಸಮಸ್ಯೆಯಲ್ಲೂ ಇದೇ ರೀತಿಯ ತೊಂದರೆ ಉಂಟಾಗಬಹುದು. ಹೀಗಾಗಿ ನಿಖರವಾದ ನಿರ್ಧಾರಕ್ಕಾಗಿ ವೈದ್ಯರ ಸಲಹೆ ಅಗತ್ಯ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಪರಿಶೋಧನೆಗಳು ಮತ್ತು ಪರೀಕ್ಷೆಗಳು :
  • ನಿದ್ರೆಯ ಗುಣಮಟ್ಟ ವಿಶ್ಲೇಷಣೆ.
  • ಕ್ಯಾಲ್ಷಿಯಮ್ ಮತ್ತು ಮ್ಯಾಗ್ನೇಶಿಯಮ್ ಮಟ್ಟ ಪರೀಕ್ಷೆ.
  • ಥೈರಾಯ್ಡ್ ಹಾರ್ಮೋನ್ ತಪಾಸಣೆ.
ಕಾಲು ಸೆಳೆತ (Leg cramp) ದ ಚಿಕಿತ್ಸೆಯು ಹೇಗೆ ಇರಬಹುದು?
  • ನಿದ್ರೆಗೂ ಮುನ್ನ ತೂಕ ಹಾಕದ ಸ್ಟ್ರೆಚಿಂಗ್ ವ್ಯಾಯಾಮಗಳು.
  • ಆಲ್ಕೋಹಾಲ್ ಮತ್ತು ಕೆಫೆನ್ ಸೇವನೆ ತಗ್ಗಿಸುವುದು.
  • ಕೆಲವೊಂದು ಔಷಧಗಳು : ವಿಟಮಿನ್ E, ಗಬಾಪೆಂಟಿನ್, ಕಾರ್ಬಾಮಜೆಪೈನ್, ಹಾಗೂ ಕಠಿಣ ಸಂದರ್ಭಗಳಲ್ಲಿ ಲಿಯೋಫೆನ್.
ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಕಾಲು ಸೆಳೆತ (Leg cramp) ದ ಚಿಕಿತ್ಸೆಯ ಆಯ್ಕೆ ರೋಗಿಯ ನರವೈಜ್ಞಾನಿಕ ಸ್ಥಿತಿಗತಿಯನ್ನು ಅವಲಂಬಿಸಿರುತ್ತದೆ. ಬದಲಾಗದ ಕಾಯಿಲೆ ಅಥವಾ ನಿರಂತರ ಕಾಲು ಸೆಳೆತದಿಂದ ಬಳಲುತ್ತಿರುವವರು ಕಳಪೆ ನಿದ್ರೆಯಿಂದ ಬಳಲಬಹುದು. ಆದ್ದರಿಂದ, ಈ ಸಮಸ್ಯೆ ನಿರಂತರವಾಗಿದ್ದರೆ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಬಹುಮುಖ್ಯ.

Leg cramps : Leg cramps are sudden, involuntary, and painful contractions of leg muscles that can occur at any time, but are often experienced at night (nocturnal leg cramps). These cramps can be caused by various factors, including muscle fatigue, dehydration, electrolyte imbalances, nerve issues, or underlying medical conditions. Treatment options include stretching, massage, heat or ice application, and over-the-counter pain relievers.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ರಾತ್ರಿ ಮಲಗುವಾಗ ಕಾಲು ಸೆಳೆತ (Leg cramp) ಮತ್ತು ಸ್ನಾಯು ಬಿಗಿತ ಅನುಭವಿಸುವುದು ಹಲವರಿಗೆ ಸಾಮಾನ್ಯ ಅನುಭವ. ಇದು ತೊಡೆ ಮತ್ತು ಕಾಲುಗಳ ಕೆಳ ಭಾಗದ ಸ್ನಾಯುಗಳಲ್ಲಿ ಹೆಚ್ಚು ಕಂಡುಬರುವ ನೋವಾಗಿದ್ದು, 50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಶೇ.40ರಷ್ಟು ಮಂದಿಗೆ ಈ ರೀತಿಯ ಅಸ್ವಸ್ಥತೆ ತೀವ್ರವಾಗಿ ಅನುಭವವಾಗುತ್ತದೆ.

ಈ ಕುರಿತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಕನ್ಸಲ್ಟೆಂಟ್ ಡಾ. ರೋಹಿತ್ ಪೈ ಮಾಹಿತಿ ನೀಡಿದ್ದು, ಸ್ನಾಯು ಸೆಳೆತ ಅಥವಾ ಕ್ರ್ಯಾಂಪ್ ಅನ್ನು ಲಘುವಾಗಿ ಕಾಣಬಾರದು ಎಂದು ಎಚ್ಚರಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
ಸ್ನಾಯು ಸೆಳೆತ/ಕಾಲು ಸೆಳೆತ (Leg cramp) ಕ್ಕೆ ಕಾರಣಗಳು :
  • ದೈನಂದಿನ ಹೆಚ್ಚು ನಡೆಯುವುದು ಅಥವಾ ಓಡುವುದು.
  • ಔಷಧಿಗಳಾದ ಬಿಟಾ ಎಗೊನಿಸ್ಟ್ಸ್ ಬಳಕೆಯಾದ ಆಸ್ತಮಾ ಅಥವಾ ಡ್ಯುರೆಟಿಕ್ಸ್ ಚಿಕಿತ್ಸೆಯ ಭಾಗವಾಗಿ.
  • ನಿದ್ರಾಹೀನತೆ.
  • ದೇಹದಲ್ಲಿ ನೀರಿನ ಅಸಮತೋಲನ.
  • ಹೈಪೊಥೈರಾಯ್ಡಿಸಮ್ ಅಥವಾ ಹೈಪೊಕೆಲ್ಸೇಮಿಯಾ.
  • ಸ್ಲಿಪ್ಡ್ ಡಿಸ್ಕ್ ಸಮಸ್ಯೆ.
  • ಗರ್ಭಾವಸ್ಥೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ವಾರದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ ಅಥವಾ ಪ್ರತಿದಿನ ಕಾಲು ಸೆಳೆತ (Leg cramp) ದ ಈ ಸಮಸ್ಯೆ ಕಾಡುತ್ತಿದರೆ, ಸರಿಯಾದ ಚಿಕಿತ್ಸೆ ಅಗತ್ಯವಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಯಾವಾಗ ವೈದ್ಯರ ಸಲಹೆ ಅಗತ್ಯ?

ಸಾಮಾನ್ಯವಾಗಿ ಈ ಕಾಲು ಸೆಳೆತ (Leg cramp) ಸಮಸ್ಯೆ ಗಂಭೀರವಾಗಿಲ್ಲ. ಆದರೆ, ರಾತ್ರಿಯ ಕಾಲಿನಲ್ಲಿ ಇರುವ ಕಾಲು ನೋವು, ಮೊಟಾರ್ ನ್ಯೂರೋನ್ ರೋಗಗಳು ಅಥವಾ ಪೆರಿಫೆರಲ್ ನ್ಯೂರೋಪಥಿಯ ಮೊದಲ ಸೂಚನೆಯಾಗಿರುವ ಸಾಧ್ಯತೆಯೂ ಇರುತ್ತದೆ. ಕೆಲವೊಮ್ಮೆ, ನಿದ್ರಾ ಸಂಬಂಧಿತ ಪಿಎಲ್‌ಎಮ್‌ಎಸ್ ಸಮಸ್ಯೆಯಲ್ಲೂ ಇದೇ ರೀತಿಯ ತೊಂದರೆ ಉಂಟಾಗಬಹುದು. ಹೀಗಾಗಿ ನಿಖರವಾದ ನಿರ್ಧಾರಕ್ಕಾಗಿ ವೈದ್ಯರ ಸಲಹೆ ಅಗತ್ಯ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಪರಿಶೋಧನೆಗಳು ಮತ್ತು ಪರೀಕ್ಷೆಗಳು :
  • ನಿದ್ರೆಯ ಗುಣಮಟ್ಟ ವಿಶ್ಲೇಷಣೆ.
  • ಕ್ಯಾಲ್ಷಿಯಮ್ ಮತ್ತು ಮ್ಯಾಗ್ನೇಶಿಯಮ್ ಮಟ್ಟ ಪರೀಕ್ಷೆ.
  • ಥೈರಾಯ್ಡ್ ಹಾರ್ಮೋನ್ ತಪಾಸಣೆ.
ಕಾಲು ಸೆಳೆತ (Leg cramp) ದ ಚಿಕಿತ್ಸೆಯು ಹೇಗೆ ಇರಬಹುದು?
  • ನಿದ್ರೆಗೂ ಮುನ್ನ ತೂಕ ಹಾಕದ ಸ್ಟ್ರೆಚಿಂಗ್ ವ್ಯಾಯಾಮಗಳು.
  • ಆಲ್ಕೋಹಾಲ್ ಮತ್ತು ಕೆಫೆನ್ ಸೇವನೆ ತಗ್ಗಿಸುವುದು.
  • ಕೆಲವೊಂದು ಔಷಧಗಳು : ವಿಟಮಿನ್ E, ಗಬಾಪೆಂಟಿನ್, ಕಾರ್ಬಾಮಜೆಪೈನ್, ಹಾಗೂ ಕಠಿಣ ಸಂದರ್ಭಗಳಲ್ಲಿ ಲಿಯೋಫೆನ್.
ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಕಾಲು ಸೆಳೆತ (Leg cramp) ದ ಚಿಕಿತ್ಸೆಯ ಆಯ್ಕೆ ರೋಗಿಯ ನರವೈಜ್ಞಾನಿಕ ಸ್ಥಿತಿಗತಿಯನ್ನು ಅವಲಂಬಿಸಿರುತ್ತದೆ. ಬದಲಾಗದ ಕಾಯಿಲೆ ಅಥವಾ ನಿರಂತರ ಕಾಲು ಸೆಳೆತದಿಂದ ಬಳಲುತ್ತಿರುವವರು ಕಳಪೆ ನಿದ್ರೆಯಿಂದ ಬಳಲಬಹುದು. ಆದ್ದರಿಂದ, ಈ ಸಮಸ್ಯೆ ನಿರಂತರವಾಗಿದ್ದರೆ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಬಹುಮುಖ್ಯ.

Leg cramps : Leg cramps are sudden, involuntary, and painful contractions of leg muscles that can occur at any time, but are often experienced at night (nocturnal leg cramps). These cramps can be caused by various factors, including muscle fatigue, dehydration, electrolyte imbalances, nerve issues, or underlying medical conditions. Treatment options include stretching, massage, heat or ice application, and over-the-counter pain relievers.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

bolero

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೊಲೆರೊ (bolero) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ 5 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನದ ಬಾರಾ ಜಿಲ್ಲೆಯ ಮೆಲ್ಖೇಡಿ ರಸ್ತೆ ಬಿಪಾಸಿನಲ್ಲಿ ಭಾನುವಾರ ಮೈಜುಂ ಎನಿಸುವ ರಸ್ತೆ ಅಪಘಾತವೊಂದು ನಡೆದಿದೆ. ನಿಯಂತ್ರಣ ತಪ್ಪಿದ ಬೊಲೆರೊ (bolero) ಕಾರು ರಸ್ತೆಬದಿ ನಿಂತಿದ್ದ ಜನರು, ಬೈಕ್ ಹಾಗೂ ಸೈಕಲ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಈ ಬೊಲೆರೊ (bolero) ವಾಹನ ಅಪಘಾತದ ದೃಶ್ಯಾವಳಿಗಳು ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಕಾರು ಚಾಲಕ bolero ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೊತ್ವಾಲಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಚೌಹಾಣ್ ಅವರು, “ಬೊಲೆರೊ (bolero) ಕಾರು ಪೆಟ್ರೋಲ್ ಪಂಪ್ ಬಳಿ ನಿಯಂತ್ರಣ ತಪ್ಪಿ, ಸೈಕಲ್, ಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಮೇಲೆ ಹಾರಿ ನಂತರ ರಸ್ತೆಯಿಂದ ಬದಿಗೆ ಜಾರಿದೆ. ಘಟನೆಯ ನಂತರ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ,” ಎಂದು ತಿಳಿಸಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಲಿಖಿತ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇನ್ನು ವಾಹನದ ಮಾಲೀಕರ ವಿವರಗಳನ್ನು ಆರ್‌ಟಿಓ ಅಧಿಕಾರಿಗಳಿಂದ ಪಡೆದು ಚಾಲಕನನ್ನು ಗುರುತಿಸಲು ಯತ್ನಿಸಲಾಗುತ್ತಿದೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕ ಮದ್ಯಪಾನ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಯಾದಾಗ ಜನರು ಬೈಕ್ ರಿಪೇರಿ ಅಂಗಡಿಯ ಮುಂದೆ ನಿಂತಿದ್ದರು ಹಾಗೂ ಕೆಲವರು ದನಗಳ ಜೊತೆ ರಸ್ತೆಬದಿಯಲ್ಲಿ ಕುಳಿತಿದ್ದರು. ಬೊಲೆರೊ ಡಿಕ್ಕಿಯಿಂದ ಕ್ಷಣ ಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಬೊಲೆರೊ ಚಾಲಕನ ಬಂಧನಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.

ಅಪಘಾತಕ್ಕಿಡಾದಬೊಲೆರೊ (bolero) ವಾಹನದ ವಿಡಿಯೋ :

https://twitter.com/i/status/1951722707076383114

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೊಲೆರೊ (bolero) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ 5 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನದ ಬಾರಾ ಜಿಲ್ಲೆಯ ಮೆಲ್ಖೇಡಿ ರಸ್ತೆ ಬಿಪಾಸಿನಲ್ಲಿ ಭಾನುವಾರ ಮೈಜುಂ ಎನಿಸುವ ರಸ್ತೆ ಅಪಘಾತವೊಂದು ನಡೆದಿದೆ. ನಿಯಂತ್ರಣ ತಪ್ಪಿದ ಬೊಲೆರೊ (bolero) ಕಾರು ರಸ್ತೆಬದಿ ನಿಂತಿದ್ದ ಜನರು, ಬೈಕ್ ಹಾಗೂ ಸೈಕಲ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಈ ಬೊಲೆರೊ (bolero) ವಾಹನ ಅಪಘಾತದ ದೃಶ್ಯಾವಳಿಗಳು ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಕಾರು ಚಾಲಕ bolero ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೊತ್ವಾಲಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಚೌಹಾಣ್ ಅವರು, “ಬೊಲೆರೊ (bolero) ಕಾರು ಪೆಟ್ರೋಲ್ ಪಂಪ್ ಬಳಿ ನಿಯಂತ್ರಣ ತಪ್ಪಿ, ಸೈಕಲ್, ಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಮೇಲೆ ಹಾರಿ ನಂತರ ರಸ್ತೆಯಿಂದ ಬದಿಗೆ ಜಾರಿದೆ. ಘಟನೆಯ ನಂತರ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ,” ಎಂದು ತಿಳಿಸಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಲಿಖಿತ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇನ್ನು ವಾಹನದ ಮಾಲೀಕರ ವಿವರಗಳನ್ನು ಆರ್‌ಟಿಓ ಅಧಿಕಾರಿಗಳಿಂದ ಪಡೆದು ಚಾಲಕನನ್ನು ಗುರುತಿಸಲು ಯತ್ನಿಸಲಾಗುತ್ತಿದೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕ ಮದ್ಯಪಾನ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಯಾದಾಗ ಜನರು ಬೈಕ್ ರಿಪೇರಿ ಅಂಗಡಿಯ ಮುಂದೆ ನಿಂತಿದ್ದರು ಹಾಗೂ ಕೆಲವರು ದನಗಳ ಜೊತೆ ರಸ್ತೆಬದಿಯಲ್ಲಿ ಕುಳಿತಿದ್ದರು. ಬೊಲೆರೊ ಡಿಕ್ಕಿಯಿಂದ ಕ್ಷಣ ಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಬೊಲೆರೊ ಚಾಲಕನ ಬಂಧನಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.

ಅಪಘಾತಕ್ಕಿಡಾದಬೊಲೆರೊ (bolero) ವಾಹನದ ವಿಡಿಯೋ :

https://twitter.com/i/status/1951722707076383114

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

Black-Magic

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಲಿಂಬೆಹಣ್ಣು, ಅರಿಶಿಣ, ಕುಂಕುಮ ಮುಂತಾದ ವಸ್ತುಗಳನ್ನು ಬಳಸುವ ಮೂಲಕ ವಾಮಾಚಾರ (Black-magic) ವನ್ನು ಮಾಡುವುದುಂಟು, ಆದರೆ ಇಲ್ಲಿ ಜಮೀನಿನಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯ ಮಾಡಿರುವುದು ಕಂಡುಬಂದಿದೆ.

ಗ್ರಾಮದ ರೈತ ದೇಸಾಯಿ ಅವರ ಜಮೀನಿನಲ್ಲಿ ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಸ್ಮಾರ್ಟ್‌ಫೋನ್‌ನೂ ಇರಿಸಿ Black-magic ಮಾಡಲಾಗಿದೆ. ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿಟ್ಟು ಹೋಗಿರುವುದು ಗಮನ ಸೆಳೆದಿದ್ದು, ಘಟನೆ ಹೈಟೆಕ್ ವಾಮಾಚಾರದ ಅಂಗವಾಗಿದೆ ಎಂದು ಊಹಿಸಲಾಗುತ್ತಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಗ್ರಾಮಸ್ಥರು ಈ ಘಟನೆ ನೋಡಿ ಆತಂಕ ವ್ಯಕ್ತಪಡಿಸಿದ್ದು, ಸ್ಥಳೀಯ ರೈತ ಮುಖಂಡ ರಾಜು ಅವರಿಗೆ ಕರೆ ಮಾಡಿ ವಾಮಾಚಾರ (Black-magic) ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಸಹ ಕೆಲವು ತಿಂಗಳಲ್ಲಿಯೂ ಈ ಜಮೀನಿನಲ್ಲಿ ಅನಾಮಿಕ ವಸ್ತುಗಳು ಕಂಡು ಬಂದಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ತಂತ್ರಜ್ಞಾನದ ಟಚ್‌ ನೀಡಿ ವಾಮಾಚಾರ (Black-magic) ಮಾಡಿರುವುದು ಒಂದು ರೀತಿಯ ಆಶ್ಚರ್ಯಕರವಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಸತ್ಯ ಬಹಿರಂಗಪಡಿಸಬೇಕಿದೆ” ಎಂದು ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಲಿಂಬೆಹಣ್ಣು, ಅರಿಶಿಣ, ಕುಂಕುಮ ಮುಂತಾದ ವಸ್ತುಗಳನ್ನು ಬಳಸುವ ಮೂಲಕ ವಾಮಾಚಾರ (Black-magic) ವನ್ನು ಮಾಡುವುದುಂಟು, ಆದರೆ ಇಲ್ಲಿ ಜಮೀನಿನಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯ ಮಾಡಿರುವುದು ಕಂಡುಬಂದಿದೆ.

ಗ್ರಾಮದ ರೈತ ದೇಸಾಯಿ ಅವರ ಜಮೀನಿನಲ್ಲಿ ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಸ್ಮಾರ್ಟ್‌ಫೋನ್‌ನೂ ಇರಿಸಿ Black-magic ಮಾಡಲಾಗಿದೆ. ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿಟ್ಟು ಹೋಗಿರುವುದು ಗಮನ ಸೆಳೆದಿದ್ದು, ಘಟನೆ ಹೈಟೆಕ್ ವಾಮಾಚಾರದ ಅಂಗವಾಗಿದೆ ಎಂದು ಊಹಿಸಲಾಗುತ್ತಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಗ್ರಾಮಸ್ಥರು ಈ ಘಟನೆ ನೋಡಿ ಆತಂಕ ವ್ಯಕ್ತಪಡಿಸಿದ್ದು, ಸ್ಥಳೀಯ ರೈತ ಮುಖಂಡ ರಾಜು ಅವರಿಗೆ ಕರೆ ಮಾಡಿ ವಾಮಾಚಾರ (Black-magic) ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಸಹ ಕೆಲವು ತಿಂಗಳಲ್ಲಿಯೂ ಈ ಜಮೀನಿನಲ್ಲಿ ಅನಾಮಿಕ ವಸ್ತುಗಳು ಕಂಡು ಬಂದಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ತಂತ್ರಜ್ಞಾನದ ಟಚ್‌ ನೀಡಿ ವಾಮಾಚಾರ (Black-magic) ಮಾಡಿರುವುದು ಒಂದು ರೀತಿಯ ಆಶ್ಚರ್ಯಕರವಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಸತ್ಯ ಬಹಿರಂಗಪಡಿಸಬೇಕಿದೆ” ಎಂದು ಗ್ರಾಮಸ್ಥರ ಅಭಿಪ್ರಾಯವಾಗಿದೆ.


Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

Love Case-Murder

ಜನಸ್ಪಂದನ ನ್ಯೂಸ್‌, ಕೊಪ್ಪಳ : ಕೊಪ್ಪಳ ನಗರದಲ್ಲಿ ಭಾನುವಾರ ರಾತ್ರಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರೀತಿ ಸಂಬಂಧಿತ ವಿಚಾರವೇ ಈ ಕೊಲೆ (Murder) ಗೆ ಕಾರಣ ಎನ್ನಲಾಗುತ್ತಿದ್ದು, ಪ್ರಕರಣದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸಾದಿಕ್ ಎನ್ನಲಾಗುತ್ತಿದೆ. ಮೂಲ ಮಾಹಿತಿಯಂತೆ, ಗವಿಸಿದ್ದಪ್ಪ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನಂತೆ, ಈ ಹಿನ್ನಲೆಯಲ್ಲಿ ಕೊಲೆ (Murder) ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪ್ರೀತಿ ವಿಚಾರಕ್ಕೆ ಕೊಲೆ (Murder) .?

ಪ್ರೀತಿಯ ವಿಚಾರಕ್ಕೆ ಉಂಟಾದ ವೈಷಮ್ಯದಿಂದಾಗಿ ಸಾದಿಕ್, ಗವಿಸಿದ್ದಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗಿ ತಿಳಿದು ಬಂದಿದೆ. ಘಟನೆ (Murder) ಯ ನಂತರ ಆರೋಪಿ ಸಾದಿಕ್ ನೇರವಾಗಿ ನಗರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಸಾದಿಕ್ ಸೇರಿ ನಾಲ್ವರು ವಿರುದ್ಧ ದೂರು ದಾಖಲಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಜೆ 7.30ರ ಸುಮಾರಿಗೆ ಗವಿಸಿದ್ದಪ್ಪನನ್ನು ನಡುರಸ್ತೆಯಲ್ಲಿ ಹಲ್ಲೆ ಮಾಡಿ ಕೊಲೆ (Murder) ಮಾಡಿದನೆಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದ್ದು, ಇನ್ನೂ ಮೂವರು ವ್ಯಕ್ತಿಗಳ ಭಾಗವಹಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಈ ಘಟನೆ ಸ್ಥಳೀಯವಾಗಿ ಉದ್ವೇಗ ಮೂಡಿಸಿರುವುದರ ಜೊತೆಗೆ, ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಕುರಿತ ಚರ್ಚೆಗೂ ಕಾರಣವಾಗಿದೆ.

Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

0

ಜನಸ್ಪಂದನ ನ್ಯೂಸ್‌, ಕೊಪ್ಪಳ : ಕೊಪ್ಪಳ ನಗರದಲ್ಲಿ ಭಾನುವಾರ ರಾತ್ರಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರೀತಿ ಸಂಬಂಧಿತ ವಿಚಾರವೇ ಈ ಕೊಲೆ (Murder) ಗೆ ಕಾರಣ ಎನ್ನಲಾಗುತ್ತಿದ್ದು, ಪ್ರಕರಣದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸಾದಿಕ್ ಎನ್ನಲಾಗುತ್ತಿದೆ. ಮೂಲ ಮಾಹಿತಿಯಂತೆ, ಗವಿಸಿದ್ದಪ್ಪ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನಂತೆ, ಈ ಹಿನ್ನಲೆಯಲ್ಲಿ ಕೊಲೆ (Murder) ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪ್ರೀತಿ ವಿಚಾರಕ್ಕೆ ಕೊಲೆ (Murder) .?

ಪ್ರೀತಿಯ ವಿಚಾರಕ್ಕೆ ಉಂಟಾದ ವೈಷಮ್ಯದಿಂದಾಗಿ ಸಾದಿಕ್, ಗವಿಸಿದ್ದಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗಿ ತಿಳಿದು ಬಂದಿದೆ. ಘಟನೆ (Murder) ಯ ನಂತರ ಆರೋಪಿ ಸಾದಿಕ್ ನೇರವಾಗಿ ನಗರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಸಾದಿಕ್ ಸೇರಿ ನಾಲ್ವರು ವಿರುದ್ಧ ದೂರು ದಾಖಲಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಜೆ 7.30ರ ಸುಮಾರಿಗೆ ಗವಿಸಿದ್ದಪ್ಪನನ್ನು ನಡುರಸ್ತೆಯಲ್ಲಿ ಹಲ್ಲೆ ಮಾಡಿ ಕೊಲೆ (Murder) ಮಾಡಿದನೆಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದ್ದು, ಇನ್ನೂ ಮೂವರು ವ್ಯಕ್ತಿಗಳ ಭಾಗವಹಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಈ ಘಟನೆ ಸ್ಥಳೀಯವಾಗಿ ಉದ್ವೇಗ ಮೂಡಿಸಿರುವುದರ ಜೊತೆಗೆ, ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಕುರಿತ ಚರ್ಚೆಗೂ ಕಾರಣವಾಗಿದೆ.


Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಲ್ ಮೇಲೆ ಹೊರ ಬಂದ ಆರೋಪಿನೋರ್ವ ಅತ್ಯಾಚಾರ (Rape) ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಹೌದು, ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ಅತ್ಯಾಚಾರ (Rape) ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಗುಂಡು ಹಾರಿಸಿದ ಆರೋಪದ ಮೇಲೆ ಪ್ರಕರಣದ ಮುಖ್ಯ ಆರೋಪಿ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
 Rape ಸಂತ್ರಸ್ತೆ ಮಹಿಳೆಯ ಸ್ಥಿತಿ ಸ್ಥಿರ :

ಸಲೂನ್‌ವೊಂದರಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯ ಎದೆಗೆ ಗುಂಡು ತಗುಲಿದ್ದು, ಅವರನ್ನು ತಕ್ಷಣವೇ ಪಿಸಿಆರ್ ವ್ಯಾನ್ ಮೂಲಕ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ತನಿಖೆ :

ಸಂತ್ರಸ್ತೆ ಮಹಿಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಪ್ಪು ಬಣ್ಣದ ಮೋಟಾರ್‌ ಸೈಕಲ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿದರು. ಈ ವೇಳೆ ಆಟೋ ಚಾಲಕ ರಂಜೀತ್ ಯಾದವ್ ತನ್ನ ಮಹಿಳಾ ಪ್ರಯಾಣಿಕರಿಗೆ ಗುಂಡು ತಗುಲಿದೆ ಎಂದು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪೊಲೀಸರ ಪ್ರಕಾರ, ಅತ್ಯಾಚಾರ (Rape) ಪ್ರಕರಣದಲ್ಲಿ ಬಂಧಿತನಾಗಿದ್ದ ಸಫಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಸಂತ್ರಸ್ತೆ ಜೊತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದ. ಆದರೆ, ಆಕೆ (Rape Victim) ಯಾವುದೇ ಪ್ರತಿಕ್ರಿಯೆ ನೀಡದೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಆತ ಕೋಪಗೊಂಡು ಈ ಕೃತ್ಯವೆಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯ ಮಾಹಿತಿ.

ಪೊಲೀಸರ ಕ್ರಮ ಮತ್ತು ಪ್ರಕರಣ ದಾಖಲೆ :

ಮಹಿಳೆಯ ದೂರು ಆಧಾರದಲ್ಲಿ, ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 109(1) (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪರಾಧಕ್ಕೆ ಬಳಸಲಾದ ಮೋಟಾರ್‌ಸೈಕಲ್ ಹಾಗೂ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಹೆಚ್ಚಿನ ತನಿಖೆ ಮುಂದುವರಿದಿದೆ :

“ಆರೋಪಿಗಳ ಹಿನ್ನೆಲೆಯ ಪರಿಶೀಲನೆ ಮತ್ತು ಅಪರಾಧದಲ್ಲಿ ಇನ್ನಷ್ಟು ಜನರ ಭಾಗವಹಿಸುವಿಕೆ ಕುರಿತು ತನಿಖೆ ನಡೆಯುತ್ತಿದೆ,” ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಲ್ ಮೇಲೆ ಹೊರ ಬಂದ ಆರೋಪಿನೋರ್ವ ಅತ್ಯಾಚಾರ (Rape) ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಹೌದು, ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ಅತ್ಯಾಚಾರ (Rape) ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಗುಂಡು ಹಾರಿಸಿದ ಆರೋಪದ ಮೇಲೆ ಪ್ರಕರಣದ ಮುಖ್ಯ ಆರೋಪಿ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
 Rape ಸಂತ್ರಸ್ತೆ ಮಹಿಳೆಯ ಸ್ಥಿತಿ ಸ್ಥಿರ :

ಸಲೂನ್‌ವೊಂದರಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯ ಎದೆಗೆ ಗುಂಡು ತಗುಲಿದ್ದು, ಅವರನ್ನು ತಕ್ಷಣವೇ ಪಿಸಿಆರ್ ವ್ಯಾನ್ ಮೂಲಕ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ತನಿಖೆ :

ಸಂತ್ರಸ್ತೆ ಮಹಿಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಪ್ಪು ಬಣ್ಣದ ಮೋಟಾರ್‌ ಸೈಕಲ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿದರು. ಈ ವೇಳೆ ಆಟೋ ಚಾಲಕ ರಂಜೀತ್ ಯಾದವ್ ತನ್ನ ಮಹಿಳಾ ಪ್ರಯಾಣಿಕರಿಗೆ ಗುಂಡು ತಗುಲಿದೆ ಎಂದು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪೊಲೀಸರ ಪ್ರಕಾರ, ಅತ್ಯಾಚಾರ (Rape) ಪ್ರಕರಣದಲ್ಲಿ ಬಂಧಿತನಾಗಿದ್ದ ಸಫಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಸಂತ್ರಸ್ತೆ ಜೊತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದ. ಆದರೆ, ಆಕೆ (Rape Victim) ಯಾವುದೇ ಪ್ರತಿಕ್ರಿಯೆ ನೀಡದೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಆತ ಕೋಪಗೊಂಡು ಈ ಕೃತ್ಯವೆಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯ ಮಾಹಿತಿ.

ಪೊಲೀಸರ ಕ್ರಮ ಮತ್ತು ಪ್ರಕರಣ ದಾಖಲೆ :

ಮಹಿಳೆಯ ದೂರು ಆಧಾರದಲ್ಲಿ, ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 109(1) (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪರಾಧಕ್ಕೆ ಬಳಸಲಾದ ಮೋಟಾರ್‌ಸೈಕಲ್ ಹಾಗೂ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಹೆಚ್ಚಿನ ತನಿಖೆ ಮುಂದುವರಿದಿದೆ :

“ಆರೋಪಿಗಳ ಹಿನ್ನೆಲೆಯ ಪರಿಶೀಲನೆ ಮತ್ತು ಅಪರಾಧದಲ್ಲಿ ಇನ್ನಷ್ಟು ಜನರ ಭಾಗವಹಿಸುವಿಕೆ ಕುರಿತು ತನಿಖೆ ನಡೆಯುತ್ತಿದೆ,” ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Accident : ಭೀಕರ ರಸ್ತೆ ಅಪಘಾತ ; ಬೊಲೆರೊ ಕಾರು ಕಾಲುವೆಗೆ ಬಿದ್ದು 11 ಭಕ್ತರ ದುರ್ಮರಣ.!

Itching

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾನುವಾರ ಬೆಳಿಗ್ಗೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಇಟಿಯಾಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಲ್ವಾ ಬಹುತಾ ಮಜ್ರಾ ರೆಹ್ರಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಖರ್ಗುಪುರದ ಪ್ರಸಿದ್ಧ ಪೃಥ್ವಿನಾಥ್ ದೇವಾಲಯಕ್ಕೆ ನೀರು ಅರ್ಪಿಸಲು ಬೊಲೆರೊ ಕಾರುನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಸರಯು ಕಾಲುವೆಗೆ ಬಿದ್ದ ಪರಿಣಾಮ 11 ಜನ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ (Accident) ದ ಸಮಯದಲ್ಲಿ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಇದ್ದರು. ಮೋತಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಹಗಾಂವ್‌ನಿಂದ ಬಂದಿದ್ದ ಈ ಭಕ್ತರು ಬೊಲೆರೊ ವಾಹನದಲ್ಲಿ ಖರ್ಗುಪುರದ ದೇವಾಲಯಕ್ಕೆ ತೆರಳುತ್ತಿದ್ದರು.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

ಕಾರು ಬೆಲ್ವಾ ಬಹುತಾ ಮಜ್ರಾ ರೆಹ್ರಾ ತಲುಪಿದ ವೇಳೆಗೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ಸರಯು ಕಾಲುವೆಗೆ ಬಿದ್ದ ಪರಿಣಾಮ ಈ ಅಪಘಾತ (Accident) ಸಂಭವಿಸಿದೆ.

ಕಾರ್ಯಾಚರಣೆಗಿಳಿದ ಸ್ಥಳೀಯರು ಮತ್ತು ಪೊಲೀಸ್ ಇಲಾಖೆ :

ಅಪಘಾತ (Accident) ಕಂಡ ಪ್ರತ್ಯಕ್ಷದರ್ಶಿಗಳು ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮತ್ತು ಇಟಿಯಾಥೋಕ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ವಾಹನದಿಂದ 11 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನು ಓದಿ : Bus : ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿ.!
ಉಳಿದ ನಾಲ್ವರು ಗಾಯಾಳುಗಳ ಸ್ಥಿತಿ ಗಂಭೀರ :

ಅಪಘಾತ (Accident) ವಾದ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಜನರಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಗಾಯಗೊಂಡವರ ಸ್ಥಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಕುಟುಂಬದವರ ಆಕ್ರಂದನ :

ಈ ದುರ್ಘಟನೆ (Accident) ಯ ಸುದ್ದಿ ಇಡೀ ಗ್ರಾಮದಲ್ಲಿ ಶೋಕದಲ್ಲಿ ಮುಳಗಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಬಂಧುಮಿತ್ರರು ದುಃಖವ್ಯಕ್ತಪಡಿಸಿದ್ದಾರೆ.

ಅಪಘಾತದ (Accident) ವಿಡಿಯೋ :

https://twitter.com/i/status/1951890907436904956

https://twitter.com/i/status/1951888734766637209

Accident : ಭೀಕರ ರಸ್ತೆ ಅಪಘಾತ ; ಬೊಲೆರೊ ಕಾರು ಕಾಲುವೆಗೆ ಬಿದ್ದು 11 ಭಕ್ತರ ದುರ್ಮರಣ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾನುವಾರ ಬೆಳಿಗ್ಗೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಇಟಿಯಾಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಲ್ವಾ ಬಹುತಾ ಮಜ್ರಾ ರೆಹ್ರಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಖರ್ಗುಪುರದ ಪ್ರಸಿದ್ಧ ಪೃಥ್ವಿನಾಥ್ ದೇವಾಲಯಕ್ಕೆ ನೀರು ಅರ್ಪಿಸಲು ಬೊಲೆರೊ ಕಾರುನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಸರಯು ಕಾಲುವೆಗೆ ಬಿದ್ದ ಪರಿಣಾಮ 11 ಜನ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ (Accident) ದ ಸಮಯದಲ್ಲಿ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಇದ್ದರು. ಮೋತಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಹಗಾಂವ್‌ನಿಂದ ಬಂದಿದ್ದ ಈ ಭಕ್ತರು ಬೊಲೆರೊ ವಾಹನದಲ್ಲಿ ಖರ್ಗುಪುರದ ದೇವಾಲಯಕ್ಕೆ ತೆರಳುತ್ತಿದ್ದರು.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

ಕಾರು ಬೆಲ್ವಾ ಬಹುತಾ ಮಜ್ರಾ ರೆಹ್ರಾ ತಲುಪಿದ ವೇಳೆಗೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ಸರಯು ಕಾಲುವೆಗೆ ಬಿದ್ದ ಪರಿಣಾಮ ಈ ಅಪಘಾತ (Accident) ಸಂಭವಿಸಿದೆ.

ಕಾರ್ಯಾಚರಣೆಗಿಳಿದ ಸ್ಥಳೀಯರು ಮತ್ತು ಪೊಲೀಸ್ ಇಲಾಖೆ :

ಅಪಘಾತ (Accident) ಕಂಡ ಪ್ರತ್ಯಕ್ಷದರ್ಶಿಗಳು ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮತ್ತು ಇಟಿಯಾಥೋಕ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ವಾಹನದಿಂದ 11 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನು ಓದಿ : Bus : ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿ.!
ಉಳಿದ ನಾಲ್ವರು ಗಾಯಾಳುಗಳ ಸ್ಥಿತಿ ಗಂಭೀರ :

ಅಪಘಾತ (Accident) ವಾದ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಜನರಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಗಾಯಗೊಂಡವರ ಸ್ಥಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಕುಟುಂಬದವರ ಆಕ್ರಂದನ :

ಈ ದುರ್ಘಟನೆ (Accident) ಯ ಸುದ್ದಿ ಇಡೀ ಗ್ರಾಮದಲ್ಲಿ ಶೋಕದಲ್ಲಿ ಮುಳಗಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಬಂಧುಮಿತ್ರರು ದುಃಖವ್ಯಕ್ತಪಡಿಸಿದ್ದಾರೆ.

ಅಪಘಾತದ (Accident) ವಿಡಿಯೋ :

https://twitter.com/i/status/1951890907436904956

https://twitter.com/i/status/1951888734766637209


Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

Itching

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಳೆಗಾಲದಲ್ಲಿ ಕೆಲವರಿಗೆ ಖಾಸಗಿ ಭಾಗದಲ್ಲಿ ತುರಿಕೆ (Itching) ಮತ್ತು ಉರಿಯಂತಹ ಲಕ್ಷಣಗಳು ಕಂಡುಬರುತ್ತವೆ. ಈ ಸಮಸ್ಯೆ ಸಾಮಾನ್ಯವಾಗಿ ಸ್ವಚ್ಛತೆಯ ಕೊರತೆಯಿಂದ ಉಂಟಾಗುತ್ತಿದ್ದು, ಮತ್ತೇ ಕೆಲವೊಮ್ಮೆ ಬ್ಯಾಕ್ಟೀರಿಯಾ, ಶಿಲೀಂಧ್ರ (ಫಂಗಸ್) ಅಥವಾ ಎಸ್ಜಿಮಾ ಇಂತಹ ಚರ್ಮದ ಸಮಸ್ಯೆಗಳ ಪರಿಣಾಮವಾಗಿರಬಹುದು.

ಈ ರೀತಿಯ ತುರಿಕೆ (Itching) ಸಮಸ್ಯೆಗಳನ್ನು ನಿರ್ಲಕ್ಷಿಸದೇ, ಸರಿಯಾದ ಮುನ್ನೆಚ್ಚರಿಕೆ ಮತ್ತು ಮನೆಮದ್ದುಗಳೊಂದಿಗೆ ನಿಯಂತ್ರಣಕ್ಕೆ ತರಬಹುದು. ಇಲ್ಲಿ ಮುಖ್ಯ ಕಾರಣಗಳು ಹಾಗೂ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ:

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಅಗಷ್ಟ 01 ರ ದ್ವಾದಶ ರಾಶಿಗಳ ಫಲಾಫಲ.!
ಗುಪ್ತಾಂಗ ತುರಿಕೆ (Itching) ಗೆ ಪ್ರಮುಖ ಕಾರಣಗಳು :

1. ರೇಜರ್ ಬಳಕೆ (Razor Burn) :
ಗುಪ್ತಾಂಗದ ಭಾಗದಲ್ಲಿ ಕೂದಲನ್ನು ತೆಗೆದುಹಾಕಲು ರೇಜರ್‌ ಬಳಸಿ ಸ್ವಚ್ಛತೆ ಕಾಯ್ದುಕೊಳ್ಳುವಾಗ, ಕೆಲವೊಮ್ಮೆ ಚರ್ಮದಲ್ಲಿ ಸಣ್ಣ ಗೀರುಗಳು ಉಂಟಾಗಿ ತುರಿಕೆ (Itching) ಗೆ ಕಾರಣವಾಗಬಹುದು. ಇದರ ಪರಿಣಾಮವಾಗಿ ಚರ್ಮ ಕೆಂಪಾಗುವುದು ಸಾಮಾನ್ಯ.

2. ಕಾಂಟ್ಯಾಕ್ಟ್ ಡರ್ಮಟೈಟಿಸ್ :
ಹೊಸ ಶೌಚೋಪಕರಣಗಳು ಅಥವಾ ಸ್ಕಿನ್‌ಕೆರ್ ಉತ್ಪನ್ನಗಳನ್ನು ಬಳಸಿದಾಗ ಕೆಲವೊಮ್ಮೆ ಚರ್ಮ ಅಲರ್ಜಿಗೆ ಒಳಗಾಗಬಹುದು. ಹೊಸ ಲೋಷನ್, ಸಾಬೂನು ಅಥವಾ ಕ್ಲೀನ್ಸರ್‌ಗಳ ಬಳಕೆಯಿಂದ ತುರಿಕೆ, ಕೆಂಪು ದದ್ದುಗಳು ಕಂಡುಬರುವ ಸಾಧ್ಯತೆ ಇದೆ.

3. ಯೀಸ್ಟ್ ಸೋಂಕು (Yeast Infection) :
ಯೀಸ್ಟ್ ತೇವಾಂಶದ ತಾಣಗಳಲ್ಲಿ ಬೆಳೆಯುತ್ತದೆ. ಬಿಗಿಯಾದ ಒಳಉಡುಪು ಧರಿಸುವುದು, ಶೌಚಾಲಯದ ನಂತರ ಸರಿಯಾಗಿ ಒರಸಿಕೊಳ್ಳದೆ ಇರುವುದು ಅಥವಾ ತೇವವಿರುವ ಬಟ್ಟೆ ಧರಿಸುವುದು ಯೀಸ್ಟ್ ಸೋಂಕಿಗೆ ದಾರಿ ಮಾಡಿಕೊಡುತ್ತದೆ.

4. ಎಕ್ಸಿಮಾ (Eczema) :
ಚರ್ಮದಲ್ಲಿ ಉಲ್ಬಣಗೊಂಡ ಕೆಂಪು ದದ್ದುಗಳು, ನೀರು ಹೊರಸೂಸುವ ಪುರುಷಕಿಗಳು ಮತ್ತು ಕಜ್ಜಿದಾಗ ಉರಿ ಉಂಟುಮಾಡುವ ಲಕ್ಷಣಗಳೊಂದಿಗೆ ಎಕ್ಸಿಮಾ ಕಾಣಿಸಿಕೊಳ್ಳಬಹುದು. ಇದು ಮೊಣಕಾಲು, ಮೊಣಕೈ ಮಾತ್ರವಲ್ಲದೇ ಗುಪ್ತಾಂಗದ ಭಾಗದಲ್ಲೂ ಕಂಡುಬಿಡಬಹುದು.

ಇದನ್ನು ಓದಿ : Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!
ತುರಿಕೆಗೆ ಸಾಮಾನ್ಯ ರೋಗಲಕ್ಷಣಗಳು :
  • ನಿರಂತರವಾಗಿ ತುರಿಸಿಕೊಳ್ಳಬೇಕೆಂಬ ಭಾವನೆ.
  • ಚರ್ಮ ಕೆಂಪಾಗುವುದು ಮತ್ತು ಊತ.
  • ಮೊಡವೆಗಳು ಅಥವಾ ಪುಟಗಳು.
  • ಚರ್ಮದ ಒಣತನ.
  • ತುರಿಕೆ ಬಳಿಕ ನೋವು ಅಥವಾ ಸುಡು ಅನಿಸಿಕೆ.
ತುರಿಕೆ ನಿವಾರಣೆಗೆ ಸಹಾಯಕ ಮನೆಮದ್ದುಗಳು :

1. ಅಲೋವೆರಾ ಜೆಲ್ :
ಅಲೋವೆರಾ ತುರಿಕೆ (Itching) ನಿವಾರಣೆಗೆ ಬಹಳ ಉತ್ತಮವಾಗಿ ಕೆಲಸ ಮಾಡುತ್ತದೆ. ಇದನ್ನು ನೇರವಾಗಿ ತುರಿಕೆ ಇರುವ ಜಾಗಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯಬೇಕು.

2. ತೆಂಗಿನೆಣ್ಣೆ :
ಶುದ್ಧ ತೆಂಗಿನೆಣ್ಣೆಯು ಚರ್ಮಕ್ಕೆ ತೇವಾಂಶ ಒದಗಿಸುವುದು ಮಾತ್ರವಲ್ಲದೇ ಆಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ತುರಿಕೆ (Itching) ಇರುವ ಸ್ಥಳಕ್ಕೆ ಹಚ್ಚಿ, 20 ನಿಮಿಷದ ನಂತರ ತೊಳೆಯುವುದು ಉತ್ತಮ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

3. ಗ್ರೀಕ್ ಮೊಸರು :
ಯೀಸ್ಟ್ ಸೋಂಕು ಕಡಿಮೆ ಮಾಡಲು ಸಹಾಯಕವಾದ ಗ್ರೀಕ್ ಮೊಸರು, ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ತುರಿಕೆ ಇರುವ ಭಾಗಕ್ಕೆ ಹಚ್ಚಬಹುದು.

4. ಅಡಿಗೆ ಸೋಡಾ (ಬೇಕಿಂಗ್ ಸೋಡಾ) :
ಶಿಲೀಂಧ್ರನಾಶಕ ಗುಣಗಳಿರುವ ಅಡಿಗೆ ಸೋಡಾವನ್ನು ಸ್ನಾನದ ನೀರಿಗೆ ಸೇರಿಸುವುದು ಅಥವಾ ಪೇಸ್ಟ್ ತಯಾರಿಸಿ ಬಳಕೆಯಲ್ಲಿಡುವುದು ಸಹಕಾರಿಯಾಗುತ್ತದೆ.

5. ಐಸ್ ಪ್ಯಾಕ್ :
ತುರಿಕೆ ತೀವ್ರವಾಗಿರುವ ಸಂದರ್ಭಗಳಲ್ಲಿ, ಬಟ್ಟೆಯಲ್ಲಿ ಸುತ್ತಿದ ಐಸ್ ಪ್ಯಾಕ್ ಅನ್ನು ಕೆಲವು ನಿಮಿಷಗಳ ಕಾಲ ತುರಿಕೆ (Itching) ಭಾಗದಲ್ಲಿ ಇಡಬಹುದು.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಸಂಪಾದಕೀಯ :

ಗುಪ್ತಾಂಗದ ತುರಿಕೆ (Itching) ಆರಂಭದಲ್ಲೇ ಈ ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ದಿನ ಕಳೆದಂತೆ ತುರಿಕೆ ತೀವ್ರವಾಗುವುದಾದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಯಾವುದೇ ರೀತಿಯ ತೀವ್ರ ಅಸ್ವಸ್ಥತೆಯನ್ನು ನಿರ್ಲಕ್ಷ್ಯ ಮಾಡುವುದರಿಂದ ಹೆಚ್ಚಿನ ಸಮಸ್ಯೆಗಳ ಎದುರಾಗಬಹುದು.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತೀರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.