Home Blog Page 56

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕಳೆದ ಎರಡು ದಿನಗಳಿಂದ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಆಗಸ್ಟ್ 19 (ಮಂಗಳವಾರ) ರಂದು ಜಿಲ್ಲೆಯಲ್ಲಿ ಎಂಟು ತಾಲ್ಲೂಕುಗಳ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಳಗಾವಿ (Belagavi) ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ಮುಚ್ಚಲಿವೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

ಮಳೆ ಪರಿಣಾಮ :

  • ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.
  • ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗುತ್ತಿದೆ.
  • ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಲು ಸೂಚನೆ ನೀಡಿದೆ.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!

ಹವಾಮಾನ ಇಲಾಖೆ ಎಚ್ಚರಿಕೆ :

  • ರೆಡ್ ಅಲರ್ಟ್ ಜಿಲ್ಲೆಗಳು: ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ. (200 ಮಿಮೀ ಗಿಂತ ಹೆಚ್ಚು ಮಳೆಯ ಸಾಧ್ಯತೆ).
  • ಆರೆಂಜ್ ಅಲರ್ಟ್ ಜಿಲ್ಲೆಗಳು: ದಕ್ಷಿಣ ಕನ್ನಡ, ಕೊಡಗು, ಹಾಸನ, ಬೆಳಗಾವಿ (Belagavi), ವಿಜಯಪುರ, ಕಲಬುರಗಿ, ಬೀದರ್.
  • ಇತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಟ್ಟದ ಮಳೆಯಾಗುವ ನಿರೀಕ್ಷೆ.

ಹಿಂದುಸ್ತಾನ್ ಪೆಟ್ರೋಲಿಯಂ (HPCL) ನಲ್ಲಿ FTPA ಹುದ್ದೆಗಳಿಗೆ ಅರ್ಜಿ ಆಹ್ವಾನ.!

HPCL

ಜನಸ್ಪಂದನ ನ್ಯೂಸ್‌, ನೌಕರಿ : ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ಸಂಸ್ಥೆಯು 2025ನೇ ಸಾಲಿನಲ್ಲಿ Fixed Term Project Associate (FTPA) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳು ಬೆಂಗಳೂರಿನ HP Green R&D Centre ನಲ್ಲಿ ಲಭ್ಯವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (HPCL) ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

IB : 10th ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ 4,987 ಹುದ್ದೆಗಳ ನೇಮಕಾತಿ.!
HPCL ಹುದ್ದೆಗಳ ವಿವರ :
  • ಸಂಸ್ಥೆ : Hindustan Petroleum Corporation Limited (HPCL).
  • ಹುದ್ದೆಯ ಹೆಸರು : Fixed Term Project Associate (FTPA).
  • ಅಧಿಸೂಚನೆ ಸಂಖ್ಯೆ : CIN NO: L23201MH1952GOI008858.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 14, 2025.
  • ಅಧಿಕೃತ ವೆಬ್‌ಸೈಟ್ : hindustanpetroleum.com
  • ವರ್ಗ : ಸರ್ಕಾರಿ ಉದ್ಯೋಗ (Govt Jobs).
HPCL ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಕೆಳಗಿನ ವಿದ್ಯಾರ್ಹತೆಗಳಲ್ಲಿ ಒಂದನ್ನು ಹೊಂದಿರಬೇಕು.

  • M.Sc : ರಸಾಯನಶಾಸ್ತ್ರ, ಮೆಟೀರಿಯಲ್ ಸೈನ್ಸ್, ಪಾಲಿಮರ್ ಸೈನ್ಸ್, ಮೈಕ್ರೋಬಯಾಲಜಿ/ ಬಯೋಸೈನ್ಸ್/ ಬಯೋಟೆಕ್ನಾಲಜಿ.
  • B.Sc : ಮೇಲಿನ ಶಾಖೆಗಳಲ್ಲಿನ ಪದವಿ.
  • B.E/B.Tech/PG Diploma/Diploma : ಕೆಮಿಕಲ್ ಎಂಜಿನಿಯರಿಂಗ್, ಪೆಟ್ರೋಲಿಯಂ ರಿಫೈನಿಂಗ್, ಪಾಲಿಮರ್/ಪ್ಲಾಸ್ಟಿಕ್ ಟೆಕ್ನಾಲಜಿ, ಮೆಕ್ಯಾನಿಕಲ್/ಆಟೋಮೊಬೈಲ್ ಎಂಜಿನಿಯರಿಂಗ್.
    • (Dyno Systems, Emission Systems, BS VI Systems ಮುಂತಾದ ತಾಂತ್ರಿಕ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ)
ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
HPCL ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ hindustanpetroleum.com/hpcareers ಗೆ ಲಾಗಿನ್ ಆಗಿ.
  2. “Current Openings” ವಿಭಾಗದಲ್ಲಿ “Fixed Term Project Associates, R&D Centre, Bengaluru” ಲಿಂಕ್ ಆಯ್ಕೆಮಾಡಿ.
  3. ನೀಡಲಾದ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ.
  4. ಆನ್‌ಲೈನ್ ಫಾರ್ಮ್ ತುಂಬುವ ಮೊದಲು ಪಾಸ್‌ಪೋರ್ಟ್ ಸೈಜ್ ಫೋಟೋ (jpg/gif, 50 kb ಗಿಂತ ಕಡಿಮೆ) ಮತ್ತು ವಿವರವಾದ CV (PhD ಅಭ್ಯರ್ಥಿಗಳಿದ್ದರೆ ಅವರ ವಿಷಯದ ವಿವರ ಸಹಿತ) ಸ್ಕ್ಯಾನ್ ಪ್ರತಿಯನ್ನು ಸಿದ್ಧಪಡಿಸಿಕೊಳ್ಳಿ.

HPCL FTPA ನೇಮಕಾತಿ 2025 ಅಭ್ಯರ್ಥಿಗಳಿಗೆ ಸಂಶೋಧನೆ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಅವಕಾಶ ಒದಗಿಸುತ್ತಿದ್ದು, ವಿಜ್ಞಾನ ಹಾಗೂ ಎಂಜಿನಿಯರಿಂಗ್ ಹಿನ್ನೆಲೆಯ ಯುವಕರು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಯೋಧನನ್ನು ಕಂಬಕ್ಕೆ ಕಟ್ಟಿ ಹಾಕಿ ಟೋಲ್ ಪ್ಲಾಜಾ (toll-plaza) ಸಿಬ್ಬಂದಿ ಥಳಿಸಿದ ಅಮಾನವೀಯ ಘಟನೆಯೊಂದು ಉತ್ತರಪ್ರದೆಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಉತ್ತರ ಪ್ರದೇಶದ ಮೀರತ್‌ನಲ್ಲಿ ಸೇನಾ ಯೋಧನ ಮೇಲೆ ನಡೆದ ಹಲ್ಲೆಯ ಘಟನೆ ಆತಂಕ ಮೂಡಿಸಿದೆ. ಟೋಲ್ ಪ್ಲಾಜಾ (toll-plaza) ಬಳಿ ಉಂಟಾದ ವಾಗ್ವಾದದ ವೇಳೆ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

ಮೀರತ್‌ನ ಟೋಲ್ ಪ್ಲಾಜಾ (toll-plaza) ದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ನಾಲ್ವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯೋಧನನ್ನು ಕಪಿಲ್ ಕವಾಡ್ (Kapil, an Indian Army Soldier) ಎಂದು ಗುರುತಿಸಲಾಗಿದ್ದು, ಅವರು ಭಾರತೀಯ ಸೇನೆಯ ರಾಜಪೂತ ರೆಜಿಮೆಂಟ್‌ನ ಸದಸ್ಯರಾಗಿದ್ದಾರೆ.

ಮಾಹಿತಿ ಪ್ರಕಾರ, ಕಪಿಲ್ ರಜೆ ಮುಗಿಸಿಕೊಂಡು ಶ್ರೀನಗರದಲ್ಲಿರುವ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಟೋಲ್ ಪ್ಲಾಜಾ (toll-plaza) ದಲ್ಲಿ ವಾಹನ ಸಿಲುಕಿಕೊಂಡ ಕಾರಣ, ವಿಮಾನಕ್ಕೆ ತಡವಾಗುವ ಆತಂಕದಿಂದ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದಾಗ ವಾಗ್ವಾದ ಉಂಟಾಯಿತು.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

ವಾಗ್ವಾದ ತೀವ್ರಗೊಂಡು, ಟೋಲ್ ಪ್ಲಾಜಾ (toll-plaza) ದ ಐವರು ಸಿಬ್ಬಂದಿ ಕಪಿಲ್ ಹಾಗೂ ಅವರ ಸಂಬಂಧಿಯ ಮೇಲೆ ದಾಳಿ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆದಿರುವುದು ಮಾತ್ರವಲ್ಲದೆ, ಯೋಧನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿವೆ.

ಈ ಘಟನೆ ದೇಶಾದ್ಯಂತ ಆಕ್ರೋಶ ಮೂಡಿಸಿದ್ದು, ಪೊಲೀಸರ ತಕ್ಷಣದ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಹಲ್ಲೆ ಮಾಡಿದ 4 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ವಿಡಿಯೋ :

https://twitter.com/i/status/1957280075033780705

toll-plaza : A toll road, also known as a turnpike or tollway, is a public or private road for which a fee (or toll) is assessed for passage. It is a form of road pricing typically implemented to help recoup the costs of road construction and maintenance.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!

uti

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾನವನ ದೇಹವು ಆರೋಗ್ಯವಾಗಿರಬೇಕಾದರೆ ಮೂತ್ರನಾಳದ ಸೋಂಕು (UTI) ಆಗದಂತೆ ನೋಡಿಕೊಳ್ಳಬೇಕು. ಬನ್ನಿ ಇಂದು ಮೂತ್ರನಾಳದ ಸೋಂಕು (UTI) ಗೆ ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳ ಬಗ್ಗೆ ತಿಳಿಯೋಣ.!

ಮಾನವನ ದೇಹದ ಮೂತ್ರಜನಕಾಂಗ ವ್ಯವಸ್ಥೆ ಮುಖ್ಯವಾಗಿ ಮೂತ್ರಪಿಂಡ, ಮೂತ್ರನಾಳಗಳು, ಮೂತ್ರಕೋಶ ಮತ್ತು ಮೂತ್ರನಳ್ಳಿಗಳಿಂದ ರೂಪುಗೊಂಡಿದೆ. ಈ ಅಂಗಾಂಗಗಳ ಪ್ರಮುಖ ಕಾರ್ಯ ದೇಹದಲ್ಲಿರುವ ತ್ಯಾಜ್ಯವನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುವುದು.

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!
ಮೂತ್ರನಾಳದ ಸೋಂಕು (UTI) ಎಂದರೇನು?

ಮೂತ್ರಜನಕಾಂಗ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳ ಪ್ರವೇಶದಿಂದ ಉಂಟಾಗುವ ಅಸ್ವಸ್ಥತೆಯನ್ನು ಮೂತ್ರನಾಳದ ಸೋಂಕು (UTI) ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಈ ಸೋಂಕು ಮೂತ್ರಕೋಶ ಮತ್ತು ಮೂತ್ರನಳ್ಳಿಯಲ್ಲೇ ಹೆಚ್ಚು ಕಂಡುಬರುತ್ತದೆ.

ಎಷ್ಟು ಸಾಮಾನ್ಯ?

ಇದು ಇಂದಿನ ಜೀವನಶೈಲಿಯಲ್ಲಿ ಅತ್ಯಂತ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ.

  • ಮಹಿಳೆಯರಲ್ಲಿ ಸುಮಾರು 50% ಜನರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಬಾರಿ ಈ ಸೋಂಕಿಗೆ ಒಳಗಾಗುತ್ತಾರೆ.
  • ಪುರುಷರಲ್ಲಿ ಇದರ ಪ್ರಮಾಣ ಕಡಿಮೆ ಇದ್ದರೂ, ಸುಮಾರು 12% ಪುರುಷರು ಜೀವನದಲ್ಲಿ ಕನಿಷ್ಠ ಒಂದು ಬಾರಿ ಇದನ್ನು ಅನುಭವಿಸುತ್ತಾರೆ.
  • ಮಕ್ಕಳಲ್ಲಿ ಇದು ಅಪರೂಪವಾಗಿದ್ದು, ಕೇವಲ 1-2% ಮಕ್ಕಳಿಗೆ ಮಾತ್ರ ಮೂತ್ರನಾಳದ ಸೋಂಕು ಕಾಣಿಸಿಕೊಳ್ಳುತ್ತದೆ.
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!
ಮೂತ್ರನಾಳದ ಸೋಂಕಿ (UTI) ನ ಮುಖ್ಯ ಲಕ್ಷಣಗಳು :
  • ಮೂತ್ರ ಮಾಡುವಾಗ ಉರಿಯೂತ ಅಥವಾ ನೋವು
  • ಆಗಾಗ ಮೂತ್ರ ವಿಸರ್ಜನೆ ಮಾಡುವ ಅಗತ್ಯ
  • ದುರ್ವಾಸನೆಯ ಮೂತ್ರ
  • ಮೂತ್ರದಲ್ಲಿ ರಕ್ತದ ಚಿಹ್ನೆಗಳು
  • ಹೊಟ್ಟೆಯ ಕೆಳಭಾಗ, ಬೆನ್ನು ಅಥವಾ ಸೊಂಟದಲ್ಲಿ ನೋವು
  • ಜ್ವರ, ಚಳಿ ಅಥವಾ ನಿಶ್ಶಕ್ತಿ ಅನುಭವ
  • ಮಕ್ಕಳಲ್ಲಿ ಹಸಿವು ಕಡಿಮೆಯಾಗುವುದು ಮತ್ತು ಆಲಸ್ಯ
ಮೂತ್ರನಾಳದ ಸೋಂಕು (UTI) ಪತ್ತೆಹಚ್ಚುವುದು ಹೇಗೆ?

ವೈದ್ಯಕೀಯ ಮಾಹಿತಿ, ದೈಹಿಕ ಪರೀಕ್ಷೆ, ಮೂತ್ರ ಮತ್ತು ರಕ್ತ ಪರೀಕ್ಷೆ, ಜೊತೆಗೆ ಅಲ್ಟ್ರಾಸೌಂಡ್ ಪರೀಕ್ಷೆ ಮೂಲಕ ಸೋಂಕು ದೃಢಪಡಿಸಲಾಗುತ್ತದೆ.

ಮೂತ್ರನಾಳದ ಸೋಂಕಿ (UTI) ಗೆ ಕಾರಣಗಳು :
  • ಸಮರ್ಪಕ ಸ್ವಚ್ಛತೆಯ ಕೊರತೆ
  • ಸಾಕಷ್ಟು ನೀರು ಕುಡಿಯದಿರುವುದು
  • ಹೆಚ್ಚು ಸಮಯ ಮೂತ್ರವನ್ನು ತಡೆದಿಡುವುದು
  • ಗರ್ಭಾವಸ್ಥೆಯ ಹಾರ್ಮೋನ್ ಬದಲಾವಣೆಗಳು
  • ಸಾರ್ವಜನಿಕ ಶೌಚಾಲಯಗಳ ಬಳಕೆ
  • ಬಿಗಿಯಾದ ಅಥವಾ ಸಿಂಥೆಟಿಕ್ ಒಳಉಡುಪು ಧರಿಸುವುದು
  • ನಿಯಂತ್ರಣವಿಲ್ಲದ ಮಧುಮೇಹ
  • ವಯೋಸಹಜ ಪ್ರೋಸ್ಟೇಟ್ ಸಮಸ್ಯೆ (ಪುರುಷರಲ್ಲಿ)
  • ಮೂತ್ರಕೋಶಕ್ಕೆ ಕೊಳವೆ (ಕ್ಯಾಥೆಟರ್) ಹಾಕಿದಾಗ
  • ಮೂತ್ರಕಲ್ಲುಗಳು ಅಥವಾ ಅಡಚಣೆಗಳು
  • ಲೈಂಗಿಕ ಚಟುವಟಿಕೆ ನಂತರ ಮೂತ್ರನಾಳಕ್ಕೆ ಸೋಂಕು ಹರಡುವುದು
ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
ಮೂತ್ರನಾಳದ ಸೋಂಕು (UTI) ತಡೆಗಟ್ಟುವ ಮಾರ್ಗಗಳು :
  • ದಿನಕ್ಕೆ ಕನಿಷ್ಠ 2.5 ಲೀಟರ್ ನೀರು ಕುಡಿಯುವುದು
  • ಶೌಚಾಲಯ ಬಳಸಿ ಮುಗಿದ ಬಳಿಕ ಮುಂಭಾಗದಿಂದ ಹಿಂಭಾಗಕ್ಕೆ ಸ್ವಚ್ಛತೆ ಕಾಪಾಡುವುದು
  • ಮಹಿಳೆಯರು ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದು
  • ಸಾರ್ವಜನಿಕ ಶೌಚಾಲಯ ಬಳಸುವಾಗ ಮುನ್ನೆಚ್ಚರಿಕೆ ವಹಿಸುವುದು
  • ಹತ್ತಿಯ ಒಳ ಉಡುಪು ಧರಿಸುವುದು ಮತ್ತು ಸಿಂಥೆಟಿಕ್ ಬಟ್ಟೆಗಳನ್ನು ತಪ್ಪಿಸುವುದು
  • ಒಳ ಉಡುಪುಗಳನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಒಣಗಿಸುವುದು
  • ತುರ್ತು ಸ್ಥಿತಿಯಲ್ಲಿ ಮೂತ್ರ ತಡೆದಿಡದೆ ತಕ್ಷಣ ವಿಸರ್ಜನೆ ಮಾಡುವುದು
  • ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜನೆ ಮಾಡಿ, ಭಾಗಗಳನ್ನು ಸ್ವಚ್ಛಗೊಳಿಸುವುದು
  • ಮಕ್ಕಳಿಗೆ ಶೌಚದ ಸ್ವಚ್ಛತೆಯ ಅಭ್ಯಾಸ ಕಲಿಸುವುದು
  • ಮಸಾಲೆಯುಕ್ತ, ಎಣ್ಣೆಯುಕ್ತ, ಹೆಚ್ಚು ಸಕ್ಕರೆ ಇರುವ ಆಹಾರ ಹಾಗೂ ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ನಿಯಂತ್ರಿಸುವುದು
  • ಸುಗಂಧ ದ್ರವ್ಯಗಳು ಅಥವಾ ರಾಸಾಯನಿಕ ಇರುವ ಉತ್ಪನ್ನಗಳನ್ನು ಗುಪ್ತಾಂಗಗಳ ಬಳಿ ಬಳಸುವುದನ್ನು ತಪ್ಪಿಸುವುದು

ಸಂಪಾದಕೀಯ : ಮೂತ್ರನಾಳದ ಸೋಂಕು Kapil, an Indian Army Soldier) ಸಾಮಾನ್ಯವಾದರೂ, ಸರಿಯಾದ ಸ್ವಚ್ಛತೆ, ಸಮರ್ಪಕ ನೀರಿನ ಸೇವನೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳ ಮೂಲಕ ಇದನ್ನು ತಡೆಗಟ್ಟಬಹುದು. ಸಮಸ್ಯೆ ಗಂಭೀರವಾಗಿ ಕಂಡುಬಂದಲ್ಲಿ ವೈದ್ಯರ ಸಲಹೆ ಪಡೆಯುವುದು ಅಗತ್ಯ.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟದಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ದೇವಾಲಯದ ಮುಖ್ಯ ಅರ್ಚಕ ಸೇರಿ ಇಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಅಪಘಾತವು ಮುಳ್ಳೂರ ಘಾಟದ ಶಿವನ ಮೂರ್ತಿ ಬಳಿ ಸಂಭವಿಸಿದ್ದು, ಹಾವೇರಿಯಿಂದ ಬೆಳಗಾವಿ (Belagavi) ಯ ರಾಮದುರ್ಗದತ್ತ ಬರುತ್ತಿದ್ದ ಗೂಡ್ಸ್ ವಾಹನವು ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ಹೊರಟಿದ್ದ ಅರ್ಚಕ ಸವಾರಿಯಲ್ಲಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!

ಪರಿಣಾಮವಾಗಿ, ಶಿವಲಿಂಗ ದೇವಸ್ಥಾನದ ಮುಖ್ಯ ಅರ್ಚಕ ವಿಜಯಕುಮಾರ್ ಘೋಡಬೋಲೆ (55) ಹಾಗೂ ಗೂಡ್ಸ್ ವಾಹನದ ಚಾಲಕ ಅನಿಲ್ ರಮೇಶ ಬಿರಾದಾರ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ತೀವ್ರತೆಗೆ ವಾಹನ ಪಲ್ಟಿಯಾಗಿದ್ದು, ಸ್ಥಳದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ರಾಮದುರ್ಗ (Belagavi) ಡಿವೈಎಸ್ಪಿ ಚಿದಂಬರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Courtesy : Zee News Kannada


ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾನವನ ದೇಹವು ಆರೋಗ್ಯವಾಗಿರಬೇಕಾದರೆ ಮೂತ್ರನಾಳದ ಸೋಂಕು (UTI) ಆಗದಂತೆ ನೋಡಿಕೊಳ್ಳಬೇಕು. ಬನ್ನಿ ಇಂದು ಮೂತ್ರನಾಳದ ಸೋಂಕು (UTI) ಗೆ ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳ ಬಗ್ಗೆ ತಿಳಿಯೋಣ.!

ಮಾನವನ ದೇಹದ ಮೂತ್ರಜನಕಾಂಗ ವ್ಯವಸ್ಥೆ ಮುಖ್ಯವಾಗಿ ಮೂತ್ರಪಿಂಡ, ಮೂತ್ರನಾಳಗಳು, ಮೂತ್ರಕೋಶ ಮತ್ತು ಮೂತ್ರನಳ್ಳಿಗಳಿಂದ ರೂಪುಗೊಂಡಿದೆ. ಈ ಅಂಗಾಂಗಗಳ ಪ್ರಮುಖ ಕಾರ್ಯ ದೇಹದಲ್ಲಿರುವ ತ್ಯಾಜ್ಯವನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುವುದು.

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!
ಮೂತ್ರನಾಳದ ಸೋಂಕು (UTI) ಎಂದರೇನು?

ಮೂತ್ರಜನಕಾಂಗ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳ ಪ್ರವೇಶದಿಂದ ಉಂಟಾಗುವ ಅಸ್ವಸ್ಥತೆಯನ್ನು ಮೂತ್ರನಾಳದ ಸೋಂಕು (UTI) ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಈ ಸೋಂಕು ಮೂತ್ರಕೋಶ ಮತ್ತು ಮೂತ್ರನಳ್ಳಿಯಲ್ಲೇ ಹೆಚ್ಚು ಕಂಡುಬರುತ್ತದೆ.

ಎಷ್ಟು ಸಾಮಾನ್ಯ?

ಇದು ಇಂದಿನ ಜೀವನಶೈಲಿಯಲ್ಲಿ ಅತ್ಯಂತ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ.

  • ಮಹಿಳೆಯರಲ್ಲಿ ಸುಮಾರು 50% ಜನರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಬಾರಿ ಈ ಸೋಂಕಿಗೆ ಒಳಗಾಗುತ್ತಾರೆ.
  • ಪುರುಷರಲ್ಲಿ ಇದರ ಪ್ರಮಾಣ ಕಡಿಮೆ ಇದ್ದರೂ, ಸುಮಾರು 12% ಪುರುಷರು ಜೀವನದಲ್ಲಿ ಕನಿಷ್ಠ ಒಂದು ಬಾರಿ ಇದನ್ನು ಅನುಭವಿಸುತ್ತಾರೆ.
  • ಮಕ್ಕಳಲ್ಲಿ ಇದು ಅಪರೂಪವಾಗಿದ್ದು, ಕೇವಲ 1-2% ಮಕ್ಕಳಿಗೆ ಮಾತ್ರ ಮೂತ್ರನಾಳದ ಸೋಂಕು ಕಾಣಿಸಿಕೊಳ್ಳುತ್ತದೆ.
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!
ಮೂತ್ರನಾಳದ ಸೋಂಕಿ (UTI) ನ ಮುಖ್ಯ ಲಕ್ಷಣಗಳು :
  • ಮೂತ್ರ ಮಾಡುವಾಗ ಉರಿಯೂತ ಅಥವಾ ನೋವು
  • ಆಗಾಗ ಮೂತ್ರ ವಿಸರ್ಜನೆ ಮಾಡುವ ಅಗತ್ಯ
  • ದುರ್ವಾಸನೆಯ ಮೂತ್ರ
  • ಮೂತ್ರದಲ್ಲಿ ರಕ್ತದ ಚಿಹ್ನೆಗಳು
  • ಹೊಟ್ಟೆಯ ಕೆಳಭಾಗ, ಬೆನ್ನು ಅಥವಾ ಸೊಂಟದಲ್ಲಿ ನೋವು
  • ಜ್ವರ, ಚಳಿ ಅಥವಾ ನಿಶ್ಶಕ್ತಿ ಅನುಭವ
  • ಮಕ್ಕಳಲ್ಲಿ ಹಸಿವು ಕಡಿಮೆಯಾಗುವುದು ಮತ್ತು ಆಲಸ್ಯ
ಮೂತ್ರನಾಳದ ಸೋಂಕು (UTI) ಪತ್ತೆಹಚ್ಚುವುದು ಹೇಗೆ?

ವೈದ್ಯಕೀಯ ಮಾಹಿತಿ, ದೈಹಿಕ ಪರೀಕ್ಷೆ, ಮೂತ್ರ ಮತ್ತು ರಕ್ತ ಪರೀಕ್ಷೆ, ಜೊತೆಗೆ ಅಲ್ಟ್ರಾಸೌಂಡ್ ಪರೀಕ್ಷೆ ಮೂಲಕ ಸೋಂಕು ದೃಢಪಡಿಸಲಾಗುತ್ತದೆ.

ಮೂತ್ರನಾಳದ ಸೋಂಕಿ (UTI) ಗೆ ಕಾರಣಗಳು :
  • ಸಮರ್ಪಕ ಸ್ವಚ್ಛತೆಯ ಕೊರತೆ
  • ಸಾಕಷ್ಟು ನೀರು ಕುಡಿಯದಿರುವುದು
  • ಹೆಚ್ಚು ಸಮಯ ಮೂತ್ರವನ್ನು ತಡೆದಿಡುವುದು
  • ಗರ್ಭಾವಸ್ಥೆಯ ಹಾರ್ಮೋನ್ ಬದಲಾವಣೆಗಳು
  • ಸಾರ್ವಜನಿಕ ಶೌಚಾಲಯಗಳ ಬಳಕೆ
  • ಬಿಗಿಯಾದ ಅಥವಾ ಸಿಂಥೆಟಿಕ್ ಒಳಉಡುಪು ಧರಿಸುವುದು
  • ನಿಯಂತ್ರಣವಿಲ್ಲದ ಮಧುಮೇಹ
  • ವಯೋಸಹಜ ಪ್ರೋಸ್ಟೇಟ್ ಸಮಸ್ಯೆ (ಪುರುಷರಲ್ಲಿ)
  • ಮೂತ್ರಕೋಶಕ್ಕೆ ಕೊಳವೆ (ಕ್ಯಾಥೆಟರ್) ಹಾಕಿದಾಗ
  • ಮೂತ್ರಕಲ್ಲುಗಳು ಅಥವಾ ಅಡಚಣೆಗಳು
  • ಲೈಂಗಿಕ ಚಟುವಟಿಕೆ ನಂತರ ಮೂತ್ರನಾಳಕ್ಕೆ ಸೋಂಕು ಹರಡುವುದು
ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
ಮೂತ್ರನಾಳದ ಸೋಂಕು (UTI) ತಡೆಗಟ್ಟುವ ಮಾರ್ಗಗಳು :
  • ದಿನಕ್ಕೆ ಕನಿಷ್ಠ 2.5 ಲೀಟರ್ ನೀರು ಕುಡಿಯುವುದು
  • ಶೌಚಾಲಯ ಬಳಸಿ ಮುಗಿದ ಬಳಿಕ ಮುಂಭಾಗದಿಂದ ಹಿಂಭಾಗಕ್ಕೆ ಸ್ವಚ್ಛತೆ ಕಾಪಾಡುವುದು
  • ಮಹಿಳೆಯರು ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದು
  • ಸಾರ್ವಜನಿಕ ಶೌಚಾಲಯ ಬಳಸುವಾಗ ಮುನ್ನೆಚ್ಚರಿಕೆ ವಹಿಸುವುದು
  • ಹತ್ತಿಯ ಒಳ ಉಡುಪು ಧರಿಸುವುದು ಮತ್ತು ಸಿಂಥೆಟಿಕ್ ಬಟ್ಟೆಗಳನ್ನು ತಪ್ಪಿಸುವುದು
  • ಒಳ ಉಡುಪುಗಳನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಒಣಗಿಸುವುದು
  • ತುರ್ತು ಸ್ಥಿತಿಯಲ್ಲಿ ಮೂತ್ರ ತಡೆದಿಡದೆ ತಕ್ಷಣ ವಿಸರ್ಜನೆ ಮಾಡುವುದು
  • ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜನೆ ಮಾಡಿ, ಭಾಗಗಳನ್ನು ಸ್ವಚ್ಛಗೊಳಿಸುವುದು
  • ಮಕ್ಕಳಿಗೆ ಶೌಚದ ಸ್ವಚ್ಛತೆಯ ಅಭ್ಯಾಸ ಕಲಿಸುವುದು
  • ಮಸಾಲೆಯುಕ್ತ, ಎಣ್ಣೆಯುಕ್ತ, ಹೆಚ್ಚು ಸಕ್ಕರೆ ಇರುವ ಆಹಾರ ಹಾಗೂ ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ನಿಯಂತ್ರಿಸುವುದು
  • ಸುಗಂಧ ದ್ರವ್ಯಗಳು ಅಥವಾ ರಾಸಾಯನಿಕ ಇರುವ ಉತ್ಪನ್ನಗಳನ್ನು ಗುಪ್ತಾಂಗಗಳ ಬಳಿ ಬಳಸುವುದನ್ನು ತಪ್ಪಿಸುವುದು

ಸಂಪಾದಕೀಯ : ಮೂತ್ರನಾಳದ ಸೋಂಕು (UTI) ಸಾಮಾನ್ಯವಾದರೂ, ಸರಿಯಾದ ಸ್ವಚ್ಛತೆ, ಸಮರ್ಪಕ ನೀರಿನ ಸೇವನೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳ ಮೂಲಕ ಇದನ್ನು ತಡೆಗಟ್ಟಬಹುದು. ಸಮಸ್ಯೆ ಗಂಭೀರವಾಗಿ ಕಂಡುಬಂದಲ್ಲಿ ವೈದ್ಯರ ಸಲಹೆ ಪಡೆಯುವುದು ಅಗತ್ಯ.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾನವನ ದೇಹವು ಆರೋಗ್ಯವಾಗಿರಬೇಕಾದರೆ ಮೂತ್ರನಾಳದ ಸೋಂಕು (UTI) ಆಗದಂತೆ ನೋಡಿಕೊಳ್ಳಬೇಕು. ಬನ್ನಿ ಇಂದು ಮೂತ್ರನಾಳದ ಸೋಂಕು (UTI) ಗೆ ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳ ಬಗ್ಗೆ ತಿಳಿಯೋಣ.!

ಮಾನವನ ದೇಹದ ಮೂತ್ರಜನಕಾಂಗ ವ್ಯವಸ್ಥೆ ಮುಖ್ಯವಾಗಿ ಮೂತ್ರಪಿಂಡ, ಮೂತ್ರನಾಳಗಳು, ಮೂತ್ರಕೋಶ ಮತ್ತು ಮೂತ್ರನಳ್ಳಿಗಳಿಂದ ರೂಪುಗೊಂಡಿದೆ. ಈ ಅಂಗಾಂಗಗಳ ಪ್ರಮುಖ ಕಾರ್ಯ ದೇಹದಲ್ಲಿರುವ ತ್ಯಾಜ್ಯವನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುವುದು.

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!
ಮೂತ್ರನಾಳದ ಸೋಂಕು (UTI) ಎಂದರೇನು?

ಮೂತ್ರಜನಕಾಂಗ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳ ಪ್ರವೇಶದಿಂದ ಉಂಟಾಗುವ ಅಸ್ವಸ್ಥತೆಯನ್ನು ಮೂತ್ರನಾಳದ ಸೋಂಕು (UTI) ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಈ ಸೋಂಕು ಮೂತ್ರಕೋಶ ಮತ್ತು ಮೂತ್ರನಳ್ಳಿಯಲ್ಲೇ ಹೆಚ್ಚು ಕಂಡುಬರುತ್ತದೆ.

ಎಷ್ಟು ಸಾಮಾನ್ಯ?

ಇದು ಇಂದಿನ ಜೀವನಶೈಲಿಯಲ್ಲಿ ಅತ್ಯಂತ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ.

  • ಮಹಿಳೆಯರಲ್ಲಿ ಸುಮಾರು 50% ಜನರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಬಾರಿ ಈ ಸೋಂಕಿಗೆ ಒಳಗಾಗುತ್ತಾರೆ.
  • ಪುರುಷರಲ್ಲಿ ಇದರ ಪ್ರಮಾಣ ಕಡಿಮೆ ಇದ್ದರೂ, ಸುಮಾರು 12% ಪುರುಷರು ಜೀವನದಲ್ಲಿ ಕನಿಷ್ಠ ಒಂದು ಬಾರಿ ಇದನ್ನು ಅನುಭವಿಸುತ್ತಾರೆ.
  • ಮಕ್ಕಳಲ್ಲಿ ಇದು ಅಪರೂಪವಾಗಿದ್ದು, ಕೇವಲ 1-2% ಮಕ್ಕಳಿಗೆ ಮಾತ್ರ ಮೂತ್ರನಾಳದ ಸೋಂಕು ಕಾಣಿಸಿಕೊಳ್ಳುತ್ತದೆ.
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!
ಮೂತ್ರನಾಳದ ಸೋಂಕಿ (UTI) ನ ಮುಖ್ಯ ಲಕ್ಷಣಗಳು :
  • ಮೂತ್ರ ಮಾಡುವಾಗ ಉರಿಯೂತ ಅಥವಾ ನೋವು
  • ಆಗಾಗ ಮೂತ್ರ ವಿಸರ್ಜನೆ ಮಾಡುವ ಅಗತ್ಯ
  • ದುರ್ವಾಸನೆಯ ಮೂತ್ರ
  • ಮೂತ್ರದಲ್ಲಿ ರಕ್ತದ ಚಿಹ್ನೆಗಳು
  • ಹೊಟ್ಟೆಯ ಕೆಳಭಾಗ, ಬೆನ್ನು ಅಥವಾ ಸೊಂಟದಲ್ಲಿ ನೋವು
  • ಜ್ವರ, ಚಳಿ ಅಥವಾ ನಿಶ್ಶಕ್ತಿ ಅನುಭವ
  • ಮಕ್ಕಳಲ್ಲಿ ಹಸಿವು ಕಡಿಮೆಯಾಗುವುದು ಮತ್ತು ಆಲಸ್ಯ
ಮೂತ್ರನಾಳದ ಸೋಂಕು (UTI) ಪತ್ತೆಹಚ್ಚುವುದು ಹೇಗೆ?

ವೈದ್ಯಕೀಯ ಮಾಹಿತಿ, ದೈಹಿಕ ಪರೀಕ್ಷೆ, ಮೂತ್ರ ಮತ್ತು ರಕ್ತ ಪರೀಕ್ಷೆ, ಜೊತೆಗೆ ಅಲ್ಟ್ರಾಸೌಂಡ್ ಪರೀಕ್ಷೆ ಮೂಲಕ ಸೋಂಕು ದೃಢಪಡಿಸಲಾಗುತ್ತದೆ.

ಮೂತ್ರನಾಳದ ಸೋಂಕಿ (UTI) ಗೆ ಕಾರಣಗಳು :
  • ಸಮರ್ಪಕ ಸ್ವಚ್ಛತೆಯ ಕೊರತೆ
  • ಸಾಕಷ್ಟು ನೀರು ಕುಡಿಯದಿರುವುದು
  • ಹೆಚ್ಚು ಸಮಯ ಮೂತ್ರವನ್ನು ತಡೆದಿಡುವುದು
  • ಗರ್ಭಾವಸ್ಥೆಯ ಹಾರ್ಮೋನ್ ಬದಲಾವಣೆಗಳು
  • ಸಾರ್ವಜನಿಕ ಶೌಚಾಲಯಗಳ ಬಳಕೆ
  • ಬಿಗಿಯಾದ ಅಥವಾ ಸಿಂಥೆಟಿಕ್ ಒಳಉಡುಪು ಧರಿಸುವುದು
  • ನಿಯಂತ್ರಣವಿಲ್ಲದ ಮಧುಮೇಹ
  • ವಯೋಸಹಜ ಪ್ರೋಸ್ಟೇಟ್ ಸಮಸ್ಯೆ (ಪುರುಷರಲ್ಲಿ)
  • ಮೂತ್ರಕೋಶಕ್ಕೆ ಕೊಳವೆ (ಕ್ಯಾಥೆಟರ್) ಹಾಕಿದಾಗ
  • ಮೂತ್ರಕಲ್ಲುಗಳು ಅಥವಾ ಅಡಚಣೆಗಳು
  • ಲೈಂಗಿಕ ಚಟುವಟಿಕೆ ನಂತರ ಮೂತ್ರನಾಳಕ್ಕೆ ಸೋಂಕು ಹರಡುವುದು
ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
ಮೂತ್ರನಾಳದ ಸೋಂಕು (UTI) ತಡೆಗಟ್ಟುವ ಮಾರ್ಗಗಳು :
  • ದಿನಕ್ಕೆ ಕನಿಷ್ಠ 2.5 ಲೀಟರ್ ನೀರು ಕುಡಿಯುವುದು
  • ಶೌಚಾಲಯ ಬಳಸಿ ಮುಗಿದ ಬಳಿಕ ಮುಂಭಾಗದಿಂದ ಹಿಂಭಾಗಕ್ಕೆ ಸ್ವಚ್ಛತೆ ಕಾಪಾಡುವುದು
  • ಮಹಿಳೆಯರು ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದು
  • ಸಾರ್ವಜನಿಕ ಶೌಚಾಲಯ ಬಳಸುವಾಗ ಮುನ್ನೆಚ್ಚರಿಕೆ ವಹಿಸುವುದು
  • ಹತ್ತಿಯ ಒಳ ಉಡುಪು ಧರಿಸುವುದು ಮತ್ತು ಸಿಂಥೆಟಿಕ್ ಬಟ್ಟೆಗಳನ್ನು ತಪ್ಪಿಸುವುದು
  • ಒಳ ಉಡುಪುಗಳನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಒಣಗಿಸುವುದು
  • ತುರ್ತು ಸ್ಥಿತಿಯಲ್ಲಿ ಮೂತ್ರ ತಡೆದಿಡದೆ ತಕ್ಷಣ ವಿಸರ್ಜನೆ ಮಾಡುವುದು
  • ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜನೆ ಮಾಡಿ, ಭಾಗಗಳನ್ನು ಸ್ವಚ್ಛಗೊಳಿಸುವುದು
  • ಮಕ್ಕಳಿಗೆ ಶೌಚದ ಸ್ವಚ್ಛತೆಯ ಅಭ್ಯಾಸ ಕಲಿಸುವುದು
  • ಮಸಾಲೆಯುಕ್ತ, ಎಣ್ಣೆಯುಕ್ತ, ಹೆಚ್ಚು ಸಕ್ಕರೆ ಇರುವ ಆಹಾರ ಹಾಗೂ ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ನಿಯಂತ್ರಿಸುವುದು
  • ಸುಗಂಧ ದ್ರವ್ಯಗಳು ಅಥವಾ ರಾಸಾಯನಿಕ ಇರುವ ಉತ್ಪನ್ನಗಳನ್ನು ಗುಪ್ತಾಂಗಗಳ ಬಳಿ ಬಳಸುವುದನ್ನು ತಪ್ಪಿಸುವುದು

ಸಂಪಾದಕೀಯ : ಮೂತ್ರನಾಳದ ಸೋಂಕು (UTI) ಸಾಮಾನ್ಯವಾದರೂ, ಸರಿಯಾದ ಸ್ವಚ್ಛತೆ, ಸಮರ್ಪಕ ನೀರಿನ ಸೇವನೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳ ಮೂಲಕ ಇದನ್ನು ತಡೆಗಟ್ಟಬಹುದು. ಸಮಸ್ಯೆ ಗಂಭೀರವಾಗಿ ಕಂಡುಬಂದಲ್ಲಿ ವೈದ್ಯರ ಸಲಹೆ ಪಡೆಯುವುದು ಅಗತ್ಯ.


LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Disclaimer : The above given information is available On online, candidates should check it properly before applying. This is for information only.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ (POCSO) ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು ವರ್ಷಗಳ POCSO ಪ್ರಕರಣಗಳ ಅಂಕಿ-ಅಂಶಗಳು :
  • 2023 : 3902 ಪ್ರಕರಣಗಳು
  • 2024 : 4064 ಪ್ರಕರಣಗಳು
  • 2025 : 2544 ಪ್ರಕರಣಗಳು (ಜುಲೈವರೆಗೆ)
Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!

ಕೇವಲ ಕಳೆದ ಮೂರು ತಿಂಗಳಲ್ಲಿ 1104 (POCSO) ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಇಲಾಖೆಯ ಅಂಕಿ-ಅಂಶಗಳು ತಿಳಿಸಿವೆ.

ಶಿಕ್ಷೆ ಮತ್ತು ವಿಚಾರಣೆ :
  • 2023ರಲ್ಲಿ 3902 ಪ್ರಕರಣಗಳಲ್ಲಿ 3882 ಪ್ರಕರಣಗಳು ಇತ್ಯರ್ಥಗೊಂಡಿದ್ದು, 126 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. 2048 ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
  • 2024ರಲ್ಲಿ 4064 ಪ್ರಕರಣಗಳಲ್ಲಿ 4026 ಪ್ರಕರಣಗಳು ಇತ್ಯರ್ಥವಾಗಿದ್ದು, 36 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. 3081 ಪ್ರಕರಣಗಳು ಇನ್ನೂ ವಿಚಾರಣೆಯ ಹಂತದಲ್ಲಿವೆ.
  • 2025ರಲ್ಲಿ (ಜುಲೈವರೆಗೆ) ದಾಖಲಾಗಿರುವ 2544 ಪ್ರಕರಣಗಳಲ್ಲಿ 1927 ಪ್ರಕರಣಗಳು ಇತ್ಯರ್ಥಗೊಂಡಿದ್ದರೂ, ಇದುವರೆಗೆ ಯಾವುದೇ ಶಿಕ್ಷೆ ಆಗಿಲ್ಲ. 1556 ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!
2025ರ ಮೂರು ತಿಂಗಳ POCSO ಪ್ರಕರಣದ ವರದಿ (ಏಪ್ರಿಲ್ – ಜೂನ್) :
  • ಏಪ್ರಿಲ್ : 376 ಪ್ರಕರಣಗಳು.
  • ಮೇ : 380 ಪ್ರಕರಣಗಳು.
  • ಜೂನ್ & ಜುಲೈ : 348 ಪ್ರಕರಣಗಳು.
ಜಿಲ್ಲಾವಾರು POCSO ಪ್ರಕರಣಗಳ ವಿವರ (ಏಪ್ರಿಲ್ – ಜೂನ್ 2025) :
  • ಬೆಂಗಳೂರು ನಗರ – 138
  • ಶಿವಮೊಗ್ಗ – 63
  • ಚಿಕ್ಕಬಳ್ಳಾಪುರ – 50
  • ತುಮಕೂರು – 49
  • ಹಾವೇರಿ – 47
  • ಚಿತ್ರದುರ್ಗ – 47
  • ಚಿಕ್ಕಮಗಳೂರು – 40
  • ಯಾದಗಿರಿ – 39
  • ಕೋಲಾರ – 36
  • ಮೈಸೂರು ಜಿಲ್ಲೆ – 35
  • ಮಂಡ್ಯ – 34
  • ಹಾಸನ – 33
  • ಬೆಂಗಳೂರು ದಕ್ಷಿಣ – 30
  • ಕೊಡಗು – 28
  • ವಿಜಯಪುರ – 27
  • ಬೆಂಗಳೂರು ಜಿಲ್ಲೆ – 27
  • ಚಾಮರಾಜನಗರ – 26
  • ದಾವಣಗೆರೆ – 26
  • ವಿಜಯನಗರ – 24
  • ಉತ್ತರ ಕನ್ನಡ – 21
  • ಬಾಗಲಕೋಟೆ – 20
  • ಮಂಗಳೂರು ನಗರ – 20
  • ಮೈಸೂರು ನಗರ – 19
  • ದಕ್ಷಿಣ ಕನ್ನಡ – 18
  • ರಾಯಚೂರು – 17
  • ಹುಬ್ಬಳ್ಳಿ-ಧಾರವಾಡ – 16
  • ಬೆಳಗಾವಿ – 15
  • ಕಲಬುರಗಿ – 15
  • ಕೊಪ್ಪಳ – 15
  • ಉಡುಪಿ – 14
  • ಬಳ್ಳಾರಿ – 14
  • ಬೀದರ್ – 11
  • ಕೆಜಿಎಫ್ – 11
  • ಧಾರವಾಡ – 4
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

ಆತಂಕಕಾರಿ ಪರಿಸ್ಥಿತಿ :

ರಾಜ್ಯದಲ್ಲಿ ದಾಖಲಾಗುತ್ತಿರುವ POCSO ಪ್ರಕರಣಗಳ ಸಂಖ್ಯೆ ಪೋಷಕರಲ್ಲಿ ಹಾಗೂ ನಾಗರಿಕ ಸಮಾಜದಲ್ಲಿ ತೀವ್ರ ಆತಂಕ ಮೂಡಿಸಿದೆ. ಮಕ್ಕಳ ಸುರಕ್ಷತೆಗೆ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ನಡುವೆಯೂ ದೌರ್ಜನ್ಯ (POCSO) ಪ್ರಕರಣಗಳ ಏರಿಕೆ ಚಿಂತಾಜನಕ ಎಂದು ತಜ್ಞರು ಹೇಳಿದ್ದಾರೆ.

Courtesy : Vijay Karnataka


LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ವಂಚನೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲಂಚ (Bribe) ಪಡೆಯುತ್ತಿದ್ದ ವೇಳೆ ರಾಮಮೂರ್ತಿನಗರ ಪೊಲೀಸ್ ಠಾಣೆಯ ಪಿಐ, ಪಿಎಸ್‌ಐ (PI, PSI) ಹಾಗೂ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣರಾಜಪುರದ ನಿವಾಸಿ ಗೋಪಿನಾಥ್ ಅವರು, ತಮ್ಮ ಪತ್ನಿ ಕುಟುಂಬದ ಚಿನ್ನಾಭರಣ ಮತ್ತು ನಗದನ್ನು ಅನ್ಯರಿಗೆ ನೀಡಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!

ಈ ಬಗ್ಗೆ ಪ್ರಕರಣ ದಾಖಲಿಸಿ, ಆಭರಣಗಳನ್ನು ವಾಪಸ್ ಪಡೆಯಲು ಸಹಾಯ ಮಾಡಬೇಕಾದರೆ ರೂ.2 ಲಕ್ಷ ಲಂಚ ನೀಡುವಂತೆ ಪಿಐ (PI) ರಾಜಶೇಖರ್ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲಂಚ (Bribe) ಪಡೆಯುವಾಗ ಲೋಕಾಯುಕ್ತ ಬಲೆ ಬಿದ್ದ PI ಮತ್ತು PSI :

ದೂರುದಾರ ಮಂಜುನಾಥ್ ನೀಡಿದ ಮಾಹಿತಿಯ ಆಧಾರದಲ್ಲಿ ಲೋಕಾಯುಕ್ತ ಎಸ್‌ಪಿ ಕೋನ ವಂಶಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಲೆ ಬೀಸಲಾಯಿತು. ದೂರುದಾರರು PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರಿಗೆ ರೂ.1 ಲಕ್ಷ ಹಣ ಹಸ್ತಾಂತರಿಸುತ್ತಿದ್ದ ವೇಳೆ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಲಾಯಿತು.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ನಂತರ ಅವರ ಮಾಹಿತಿ ಆಧಾರದಲ್ಲಿ PI ರಾಜಶೇಖರ್‌ನೂ ಬಂಧಿಸಲ್ಪಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.


LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Disclaimer : The above given information is available On online, candidates should check it properly before applying. This is for information only.

ಪತ್ನಿ ಕೊಲೆ ಪ್ರಕರಣ : BJP ನಾಯಕ ಹಾಗೂ ಪ್ರೇಯಸಿ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪತ್ನಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಬಿಜೆಪಿ (BJP) ನಾಯಕ ರೋಹಿತ್ ಸೈನಿ ಮತ್ತು ಅವರ ಪ್ರೇಯಸಿ ರಿತು ಸೈನಿ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಘಟನೆ ಆಗಸ್ಟ್ 10ರಂದು ನಡೆದಿದ್ದು, ಆರಂಭದಲ್ಲಿ ಕೆಲವು ಕಳ್ಳರು ಮನೆಗೆ ನುಗ್ಗಿ ಆಭರಣಗಳನ್ನು ದೋಚಿ, ಪತ್ನಿ ಸಂಜುವನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿತ BJP ನಾಯಕ ಹೇಳಿಕೆ ನೀಡಿದ್ದ.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

ಆದರೆ ವಿಚಾರಣೆ ವೇಳೆ BJP ನಾಯಕ ರೋಹಿತ್ ಸೈನಿ ಪದೇಪದೇ ಹೇಳಿಕೆ ಬದಲಾಯಿಸಿದ್ದರಿಂದ ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ನಡೆಸಿದರು. ಕೊನೆಗೆ, ಪತ್ನಿಯನ್ನು ಕೊಲೆ ಮಾಡಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಯಸಿಯ ಒತ್ತಾಯಕ್ಕೆ ತುತ್ತಾದ BJP ನಾಯಕ :

ತನಿಖೆಯಿಂದ ಬಹಿರಂಗವಾದ ಮಾಹಿತಿ ಪ್ರಕಾರ, BJP ನಾಯಕ ರೋಹಿತ್ ಸೈನಿ ದೀರ್ಘಕಾಲದಿಂದ ರಿತು ಸೈನಿಯೊಂದಿಗೆ ಸಂಬಂಧ ಹೊಂದಿದ್ದ. ಒಟ್ಟಿಗೆ ಬಾಳಲು ಪತ್ನಿ ಅಡ್ಡಿಯಾಗುತ್ತಿದ್ದ ಕಾರಣ, ಪ್ರೇಯಸಿಯ ಒತ್ತಡದಲ್ಲಿ BJP ನಾಯಕ ರೋಹಿತ್ ತನ್ನ ಪತ್ನಿ ಸಂಜುವನ್ನು ಕೊಲೆಗೈದಿದ್ದಾನೆ. ಬಳಿಕ ಕಳ್ಳತನವೆಂದು ತೋರಿಸಲು ಸುಳ್ಳು ಕಥೆ ಹೆಣೆದಿದ್ದಾನೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಪ್ರಸ್ತುತ BJP ನಾಯಕ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.


Astrology : ಹೇಗಿದೆ ಗೊತ್ತಾ.? ಅಗಷ್ಟ 17 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 17, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬ ಸದಸ್ಯರ ಆರೋಗ್ಯದ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಇರುತ್ತವೆ. ಹೊಸ ಸಾಲದ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ದೂರ ಪ್ರಯಾಣ ಸೂಚನೆಗಳಿವೆ. ಮನೆ ವಾತಾವರಣ ಗೊಂದಲಮಯವಾಗಿರುತ್ತದೆ. ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ವೃತ್ತಿ ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ.

*ವೃಷಭ ರಾಶಿ*

ಆರ್ಥಿಕ ವ್ಯವಹಾರಗಳು ನಿರುತ್ಸಾಹಗೊಳ್ಳುತ್ತವೆ. ಗೆಳೆಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರಮುಖ ಕೆಲಸಗಳಲ್ಲಿ ಶ್ರಮ ವಹಿಸಿದರೂ ಕೆಲಸಗಳು ಮುಂದೆ ಸಾಗುವುದಿಲ್ಲ. ದೈವ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ . ವ್ಯಾಪಾರಗಳಲ್ಲಿ ಅಲ್ಪ ಲಾಭ ದೊರೆಯುತ್ತದೆ, ಉದ್ಯೋಗಗಳಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ.

*ಮಿಥುನ ರಾಶಿ*

ಆತ್ಮೀಯರಿಂದ ಶುಭಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಹಠಾತ್ ಧನಪ್ರಾಪ್ತಿ ಉಂಟಾಗುತ್ತದೆ. ಮನೆಯ ಹೊರಗೆ ಒಳ್ಳೆಯ ಮಾತಿನ ನಡತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಹೊಸ ಉತ್ಸಾಹದಿಂದ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ವ್ಯಾಪಾರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮಾನ್ಯತೆ ದೊರೆಯುತ್ತದೆ.

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
*ಕಟಕ ರಾಶಿ*

ಪ್ರಮುಖ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ನೂತನ ವಾಹನ ಖರೀದಿಸುತ್ತೀರಿ. ಕೆಲವು ವ್ಯವಹಾರಗಳಲ್ಲಿ ಅಕಸ್ಮಿಕವಾಗಿ ನಿರ್ಧಾರಗಳು ಬದಲಾಗುತ್ತವೆ. ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನೂತನ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುತ್ತದೆ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ. ವ್ಯಾಪಾರಗಳು, ಉದ್ಯೋಗಗಳಲ್ಲಿ ನಿಮ್ಮ ನಿರೀಕ್ಷೆಗಳು ನಿಜವಾಗುತ್ತವೆ.

*ಸಿಂಹ ರಾಶಿ*

ಖರ್ಚುಗಳ ವಿಷಯದಲ್ಲಿ ಮರು ಚಿಂತನೆ ಮಾಡುವುದು ಒಳ್ಳೆಯದು. ಅಲ್ಪ ಅನಾರೋಗ್ಯ ಸಮಸ್ಯೆಗಳಿವೆ. ಮನೆ ವಾತಾವರಣ ಕಿರಿ ಕಿರಿ ಉಂಟುಮಾಡುತ್ತದೆ. ಆಧ್ಯಾತ್ಮಿಕ ಚಿಂತನ ಹೆಚ್ಚಾಗುತ್ತದೆ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಸಮಸ್ಯೆಗಳು ಇರುತ್ತವೆ. ವೃತ್ತಿ ಉದ್ಯೋಗಗಳಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ.

*ಕನ್ಯಾ ರಾಶಿ*

ಆರ್ಥಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಕಠಿಣ ಪರಿಶ್ರಮವು ಫಲ ನೀಡುವುದಿಲ್ಲ. ಮನೆಯಲ್ಲಿ ಸದಸ್ಯರ ವರ್ತನೆಯು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಬಂಧುಮಿತ್ರರೊಡನೆ ವಿವಾದ ಉಂಟಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
*ತುಲಾ ರಾಶಿ*

ಹಣಕಾಸಿನ ತೊಂದರೆಗಳು ನಿವಾರಣೆಯಾಗುತ್ತವೆ. ಒಂದು ವ್ಯವಹಾರದಲ್ಲಿ ಎಲ್ಲರನ್ನೂ ಮೆಚ್ಚಿಸುತ್ತೀರಿ. ಹೊಸ ವಾಹನ ಯೋಗವಿದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳು ಸ್ವಲ್ಪಮಟ್ಟಿಗೆ ಸಾಮಾನ್ಯವಾಗಿ ಸಾಗುತ್ತವೆ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ.

*ವೃಶ್ಚಿಕ ರಾಶಿ*

ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಗೊಂದಲ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಧನದ ವಿಷಯದಲ್ಲಿ ಸಮಸ್ಯೆ ಉಂಟಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುವುದು ಉತ್ತಮ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ*

ನಿರುದ್ಯೋಗಿಗಳ ಶ್ರಮದಿಂದ ಹೊಸ ಅವಕಾಶಗಳು ದೊರೆಯುತ್ತವೆ. ಸ್ಥಿರಾಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ಹೊಸ ಸ್ನೇಹಿತರ ಪರಿಚಯಗಳು ಹೆಚ್ಚಾಗುತ್ತವೆ. ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
*ಮಕರ ರಾಶಿ*

ಹಣದ ವಿಚಾರದಲ್ಲಿ ಏರುಪೇರು ಹೆಚ್ಚಾಗುತ್ತದೆ. ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

*ಕುಂಭ ರಾಶಿ*

ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಉದ್ಯಮಿಗಳು ಹೊಸ ಹೂಡಿಕೆಗಳನ್ನು ಪಡೆಯುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಅಧಿಕಾರಿಗಳು ಉದ್ಯೋಗದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ.

*ಮೀನ ರಾಶಿ*

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಭೇಟಿ ಸಂತೋಷವನ್ನು ತರುತ್ತದೆ. ವಾಹನ ಅನುಕೂಲತೆ ಉಂಟಾಗುತ್ತದೆ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ವಿವಾದಗಳು ಬಗೆಹರಿಯುತ್ತವೆ. ಕೈಗೆತ್ತಿಕೊಂಡ ಕೆಲಸಗಳು ವಿಳಂಬವಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಉದ್ಯೋಗಗಳು ಮೊದಲಿಗಿಂತ ಉತ್ತಮ ವಾತಾವರಣವನ್ನು ಹೊಂದಿರುತ್ತವೆ.

Astrology

ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : “ನಿಮ್ಮ ದೇಹದಲ್ಲಿ ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು ಬ್ಲಾಕ್ (Blocked) ಆಗಿರುವ ಎಚ್ಚರಿಕೆ.! ಮಾನವನ ದೇಹದಲ್ಲಿ ಪ್ರತಿಯೊಂದು ಹನಿ ರಕ್ತವು ರಕ್ತನಾಳಗಳ ಮೂಲಕ ಅಂಗಾಂಗಗಳಿಗೆ ತಲುಪುತ್ತದೆ. ಆದರೆ ರಕ್ತನಾಳಗಳಲ್ಲಿ ಅಡಚಣೆ (Blockage) ಉಂಟಾದಾಗ ರಕ್ತದ ಹರಿವು ಅಡ್ಡಿಯಾಗುತ್ತದೆ.

ರಕ್ತನಾಳಗಳು ಬ್ಲಾಕ್ (Blocked) ಆಗುವುದರಿಂದ ಹೃದಯಾಘಾತ, ಪಾರ್ಶ್ವವಾಯು, ಉಸಿರಾಟದ ತೊಂದರೆ, ಆಯಾಸ ಮುಂತಾದ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯಕೀಯ ತಜ್ಞರ ಪ್ರಕಾರ, ಈ ಸಂದರ್ಭಗಳಲ್ಲಿ ಕೆಲವು ಆರಂಭಿಕ ಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸಬೇಕು.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!
ರಕ್ತನಾಳಗಳಲ್ಲಿ ಅಡಚಣೆ (Blocked) ಆದಾಗ ಕಾಣುವ ಲಕ್ಷಣಗಳು :
1. ಕೈಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವಿಕೆ :

ರಕ್ತದ ಸರಿಯಾದ ಹರಿವು ಕಡಿಮೆ (Blocked) ಯಾದಾಗ ಕೈ ಅಥವಾ ಪಾದಗಳಲ್ಲಿ ಮರಗಟ್ಟುವಿಕೆ ಕಂಡುಬರುತ್ತದೆ. ಇದು ವಿಶೇಷವಾಗಿ ಹೆಚ್ಚು ಸಮಯ ಕುಳಿತಿದ್ದಾಗ ಅಥವಾ ನಡೆದಾಡಿದಾಗ ಸ್ಪಷ್ಟವಾಗುತ್ತದೆ.

2. ತಲೆತಿರುಗುವಿಕೆ ಮತ್ತು ಕೇಂದ್ರೀಕರಣದ ತೊಂದರೆ :

ರಕ್ತನಾಳಗಳಲ್ಲಿ ಅಡಚಣೆ (Blocked) ಮೆದುಳಿಗೆ ರಕ್ತದ ಪೂರೈಕೆಯನ್ನು ತಗ್ಗಿಸುತ್ತದೆ. ಇದರಿಂದ ತಲೆತಿರುಗುವಿಕೆ, ಗಾಬರಿಯಾಗುವಿಕೆ ಅಥವಾ ಗಮನ ಕೇಂದ್ರೀಕರಿಸಲು ಕಷ್ಟವಾಗುವುದು ಸಾಮಾನ್ಯ.

3. ಎದೆ ನೋವು ಅಥವಾ ಒತ್ತಡ :

ಹಠಾತ್ ಎದೆ ನೋವು, ಒತ್ತಡ ಅಥವಾ ಭಾರವಾಗಿರುವ ಅನುಭವವು ಹೃದಯ ಸಂಬಂಧಿತ ಸಮಸ್ಯೆಯ ಸೂಚನೆ ಆಗಿರಬಹುದು. ಈ ಲಕ್ಷಣವನ್ನು ನಿರ್ಲಕ್ಷಿಸುವುದು ಅಪಾಯಕಾರಿ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
4. ಉಸಿರಾಟದ ತೊಂದರೆ :

ರಕ್ತನಾಳಗಳಲ್ಲಿ ಅಡಚಣೆ ಉಂಟಾದಾಗ ಹೃದಯ ಹೆಚ್ಚು ಶ್ರಮಿಸಬೇಕಾಗುತ್ತದೆ. ಇದರಿಂದ ಶ್ವಾಸಕೋಶಗಳ ಮೇಲೆ ಒತ್ತಡ ಬಿದ್ದು ಉಸಿರಾಟದ ತೊಂದರೆ ಎದುರಾಗಬಹುದು.

5. ಶರೀರದಲ್ಲಿ ಆಯಾಸ ಮತ್ತು ದೌರ್ಬಲ್ಯ :

ಸಣ್ಣ ಚಟುವಟಿಕೆಗಳ ಬಳಿಕವೇ ದಣಿವು, ಶಕ್ತಿಯ ಕೊರತೆ ಅಥವಾ ಶರೀರ ಸುಸ್ತಾಗಿರುವುದು ರಕ್ತನಾಳಗಳಲ್ಲಿ ಬ್ಲಾಕ್ (Blocked) ಇರುವ ಸೂಚನೆ ಆಗಿರಬಹುದು.

6. ಪಾದಗಳಲ್ಲಿ ಊತ :

ಅಡಚಣೆಯ ಕಾರಣದಿಂದ ರಕ್ತ ಮತ್ತು ದ್ರವಗಳು ಪಾದಗಳಲ್ಲಿ ಸಂಗ್ರಹವಾಗುತ್ತವೆ. ಇದರಿಂದ ಪಾದಗಳು ಊದಿಕೊಳ್ಳುತ್ತವೆ ಮತ್ತು ಭಾರವಾಗಿರುವ ಅನುಭವ ಬರುತ್ತದೆ.

KSRTC Bus ಲಾರಿಗೆ ಡಿಕ್ಕಿ : ಮೂವರಿಗೆ ದುರ್ಮರಣ, 7 ಮಂದಿ ಗಂಭೀರ ಗಾಯ.!

ಸಂಪಾದಕೀಯ : ಈ ಲಕ್ಷಣಗಳು (blocked blood-vessels) ಕಂಡುಬಂದರೆ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ. ಸರಿಯಾದ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅನುಸರಿಸುವುದರಿಂದ ಹೃದಯ ಹಾಗೂ ರಕ್ತನಾಳಗಳನ್ನು ರಕ್ಷಿಸಬಹುದು.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


 

LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Disclaimer : The above given information is available On online, candidates should check it properly before applying. This is for information only.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

0

ಜನಸ್ಪಂದನ ನ್ಯೂಸ್‌, ಸಿನೆಮಾ : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ಎಂಬ ಪೋಟೋ (Exclusive photo reveal) ಒಂದು ಸದ್ಯ ವೈರಲ್‌ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರನ್ನು ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

ಬಂಧನದ ಪ್ರಕ್ರಿಯೆ :

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಬಳಿಕ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.
ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುನ್ನ, ನಿಯಮದಂತೆ ಆರೋಪಿಗಳ ಫೋಟೋ (Photo), ಬೆರಳಚ್ಚು ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!
ವೈರಲ್ ಆದ ಚಿತ್ರಗಳು :

ಬಂಧನಕ್ಕೂ ಮುನ್ನ ತೆಗೆದ ಕೆಲವು ಚಿತ್ರ (Photo) ಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

  • ನಟ ದರ್ಶನ್ ತಮ್ಮ ತಲೆಗೂದಲು ಸಂಪೂರ್ಣ ಬೋಳಿಸಿಕೊಂಡು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಅವರು ಮಾದೇಶ್ವರ ಬೆಟ್ಟಕ್ಕೆ ತೆರಳಿ ದೇವರಿಗೆ ಮುಡಿ ಕೊಟ್ಟು ಬಂದ ನಂತರ ಪೊಲೀಸರಿಗೆ ಶರಣಾಗಿದ್ದರು.
  • ಪವಿತ್ರಾ ಗೌಡ ಅವರ ಚಿತ್ರ (Photo) ವೂ ವೈರಲ್ ಆಗಿದ್ದು, ಇನ್‌ಸ್ಟಾಗ್ರಾಂ ಶೈಲಿಯ ಫೋಟೋಗಳಿಗಿಂತ ವಿಭಿನ್ನವಾಗಿದೆ. ಒಂದು ಚಿತ್ರದಲ್ಲಿ ಅವರು ನಗುತ್ತಿರುವುದು ಮತ್ತು ಲಿಪ್‌ಸ್ಟಿಕ್ ಸ್ಪಷ್ಟವಾಗಿ ಕಾಣುವುದು ಗಮನ ಸೆಳೆದಿದೆ.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಸುಪ್ರೀಂಕೋರ್ಟ್ ತೀರ್ಪು :

ಇದಕ್ಕೂ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಜಾಮೀನು ನೀಡುವ ವೇಳೆ ಸರಿಯಾದ ನಿಯಮಗಳನ್ನು ಪಾಲಿಸಿಲ್ಲವೆಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಒಟ್ಟು ಏಳು ಮಂದಿ ಆರೋಪಿಗಳ ಜಾಮೀನು ರದ್ದುಗೊಂಡಿದೆ.

ದರ್ಶನ್, ಪವಿತ್ರಾ ಗೌಡ ಜೈಲು ಸೇರುವ ಮೊದಲಿನ ಪೋಟೋ (Photo) :

Darshan-Pavitra


Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬಳು ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪಗೊಂಡು ಆಕೆಯನ್ನೇ ಕೊಲೆ (Kill /Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಘಟನೆಯಲ್ಲಿ ಕೊಲೆಯಾದ (Kill) ವಿವಾಹಿತೆynfnu ರೇಶ್ಮಾ (29) ಎಂದು, ಆನಂದ ಸುತಾರ (31) ಆತ್ಮಹತ್ಯೆಗೆ ಶರಣಾದ ಕೊಲೆ ಆರೋಪಿ ವ್ಯಕ್ತಿ ಎಂದು ಗುರುತಿಸಲಾಗಿದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ಘಟನೆ ಹೇಗೆ ನಡೆದಿದೆ?

ಆನಂದ-ರೇಶ್ಮಾ ಇವರಿಬ್ಬರು ಒಂದೇ ಗ್ರಾಮದವರಾಗಿದ್ದು ಇಬ್ಬರ ನಡುವೆ ಮೊದಲಿನಿಂದಲೂ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ ಇವರಿಬ್ಬರೂ ವಿವಾಹಿತರಾಗಿದ್ದು, ಇಬ್ಬರಿಗೂ ಮಕ್ಕಳಿದ್ದಾರೆ. ರೇಶ್ಮಾ ವಿವಾಹಿತೆ ಎಂದು ಗೊತ್ತಿದ್ದರೂ ಆನಂದ ಅವಳ ಜೊತೆ ಸಂಬಂಧವನ್ನು ಮುಂದುವರೆಸಿದ್ದ.

ಇವರಿಬ್ಬರೂ ಮೇಲಿಂದ ಮೇಲೆ ಭೇಟಿಯಾಗುತ್ತಿದ್ದರು ಮತ್ತು ಮೊಬೈಲ್ ನಲ್ಲಿ ದಿನನಿತ್ಯ ಮಾತಾಡುತ್ತಿದ್ದರು. ರೇಶ್ಮಾಳ ಮನೆಗೆ ಆನಂದ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ರೇಶ್ಮಾ ಮತ್ತು ಆನಂದ ಅವರ ಸಂಬಂಧದ ವಿಷಯ ರೇಶ್ಮಾಳ ಪತಿಗೆ ಕೆಲ ದಿನಗಳ ಹಿಂದೆ ತಿಳಿದಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ರೇಶ್ಮಾಳ ಪತಿ ಈ ಸಂಬಂಧದ ಬಗ್ಗೆ ಹಿರಿಯರ ಮೂಲಕ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ಆನಂದನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ, ರೇಶ್ಮಾಳ ಜೀವನದಲ್ಲಿ ತೊಂದರೆ ಮಾಡಬಾರದೆಂದು ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಡಿಸಿದ್ದರು. ಈ ಘಟನೆ ಬಳಿಕ ರೇಶ್ಮಾ ಮತ್ತು ಆನಂದ ಹಲವಾರು ದಿನಗಳ ಕಾಲ ಪರಸ್ಪರ ಸಂಪರ್ಕದಲ್ಲಿರಲಿಲ್ಲ.

ಇದರಿಂದ ಅಸಮಾಧಾನಗೊಂಡ ಆನಂದ, ಶುಕ್ರವಾರ ರೇಶ್ಮಾಳ ಮನೆಯಲ್ಲಿ ನುಗ್ಗಿ ಚಾಕುವಿನಿಂದ ಹೊಟ್ಟೆ ಮತ್ತು ಎದೆಗೆ  9 ಬಾರಿ ಇರಿದು ಹತ್ಯೆ (Kill /Murder)ಗೈದಿದ್ದಾನೆ.

ಸ್ವಾತಂತ್ರ್ಯೋತ್ಸವ ದಿನವೇ PSI ಪತ್ನಿ ಆತ್ಮಹತ್ಯೆ.!
ಆತ್ಮಹತ್ಯೆಗೆ ಶರಣಾದ ಆನಂದ :

ಪ್ರೇಯಸಿಯನ್ನು ಹತ್ಯೆ (Kill /Murder) ಗೈದ ನಂತರ ಆನಂದ ತಾನೂ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದನು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ನಂದಗಡ ಪೊಲೀಸ್ ಠಾಣೆ ಮಾಹಿತಿ ನೀಡಿದೆ.

ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!

0

ಜನಸ್ಪಂದನ ನ್ಯೂಸ್.‌ ಡೆಸ್ಕ್‌ : ಮಳೆಗಾಲ ಬಂದಾಗ ಬಟ್ಟೆ ಸರಿಯಾಗಿ ಒಣಗದ ಸಮಸ್ಯೆ ಸಾಮಾನ್ಯ. ತೇವ ಹೆಚ್ಚಿರುವುದರಿಂದ ಬಟ್ಟೆಗಳಲ್ಲಿ ವಿಚಿತ್ರ ವಾಸನೆ (bad-smell) ಉಂಟಾಗುತ್ತದೆ. ಇದರಿಂದ ಕೆಲವೊಮ್ಮೆ ಶಿಲೀಂಧ್ರ ಹಾಗೂ ಬ್ಯಾಕ್ಟೀರಿಯಾ ಕೂಡ ಬೆಳೆಯುತ್ತವೆ.

ಆದರೆ ಚಿಂತೆ ಬೇಡ, ಕೇವಲ 5 ನಿಮಿಷದಲ್ಲಿ ಬಟ್ಟೆಗಳಿಂದ ಕೆಟ್ಟ ವಾಸನೆಯನ್ನು ತೊಡೆದುಹಾಕುವ ಮೂರು ಸುಲಭ ಮನೆಮದ್ದುಗಳಿವೆ. ಇವುಗಳನ್ನು ಮನೆಯಲ್ಲೇ ತಯಾರಿಸಿ ಬಳಸಬಹುದು ಮತ್ತು ವಾಷಿಂಗ್ ಮಷಿನ್‌ನಲ್ಲೂ ಸುಲಭವಾಗಿ ಅಳವಡಿಸಬಹುದು.

KSRTC Bus ಲಾರಿಗೆ ಡಿಕ್ಕಿ : ಮೂವರಿಗೆ ದುರ್ಮರಣ, 7 ಮಂದಿ ಗಂಭೀರ ಗಾಯ.!
ಕೆಟ್ಟ ವಾಸನೆ/ವಿಚಿತ್ರ ವಾಸನೆ (bad-smell) ತೆಗೆಯಲು ಸರಳ ಉಪಾಯ :
1. ನಿಂಬೆ ರಸ :

ಒಂದು ಬಕೆಟ್ ನೀರಿಗೆ ಒಂದು ಚಮಚ ನಿಂಬೆ ರಸ ಹಾಕಿ, ಬಟ್ಟೆಗಳನ್ನು ಅದರಲ್ಲಿ ತೊಳೆದು ಒಣಗಿಸಿ. ನಿಂಬೆ ನೈಸರ್ಗಿಕ ಡಿಯೋಡರೆಂಟ್ ಆಗಿ ಕೆಲಸಮಾಡಿ ಬಟ್ಟೆಯ ಕೆಟ್ಟ ವಾಸನೆ (bad-smell) ಯನ್ನು ತಕ್ಷಣವೇ ನಿವಾರಿಸುತ್ತದೆ. ನಿಂಬೆ ಲಭ್ಯವಿಲ್ಲದಿದ್ದರೆ ಅಡುಗೆ ಸೋಡಾ ಬಳಸಬಹುದು.

2. ಅಡುಗೆ ಸೋಡಾ :

ಒಂದು ಬಕೆಟ್ ನೀರಿಗೆ ಅಡುಗೆ ಸೋಡಾ ಸೇರಿಸಿ, ಬಟ್ಟೆಗಳನ್ನು ಅದರಲ್ಲಿ ತೊಳೆದು ಒಣಗಿಸಿದರೆ ಕೆಟ್ಟ ವಾಸನೆ (bad-smell) ತಡೆಯಲು ಸಹಾಯಕ. ಜೊತೆಗೆ ಬಟ್ಟೆಗಳು ಸಾಫ್ಟ್ ಆಗಿ ಮೃದುವಾಗುತ್ತವೆ.

3. ಬಿಳಿ ವಿನೆಗರ್ :

ಒಂದು ಬಕೆಟ್ ನೀರಿಗೆ ಒಂದು ಚಮಚ ಬಿಳಿ ವಿನೆಗರ್ ಸೇರಿಸಿ. ಇದು ಬಟ್ಟೆಗಳಲ್ಲಿ ಹುಳು ಮತ್ತು ಬ್ಯಾಕ್ಟೀರಿಯಾಗಳನ್ನು ನಾಶಮಾಡಿ ವಾಸನೆ (bad-smell) ತಡೆಯುತ್ತದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ವಾಷಿಂಗ್ ಮಷಿನ್‌ನಲ್ಲಿ bad-smell ತೆಗೆಯಲು ಹೇಗೆ ಬಳಸಬೇಕು?

ಮಷಿನ್‌ನಲ್ಲಿ ಬಟ್ಟೆ ಒಗೆಯುವಾಗ ಕೊನೆಯ ರೌಂಡ್‌ಗೆ ಒಂದು ಟೀ ಚಮಚ ನಿಂಬೆ ರಸ ಅಥವಾ ಒಂದು ಕಪ್ ಅಡುಗೆ ಸೋಡಾ ಅಥವಾ ಅರ್ಧ ಕಪ್ ಬಿಳಿ ವಿನೆಗರ್ ಸೇರಿಸಿದರೆ ಬಟ್ಟೆಗಳು ತಾಜಾ ಮತ್ತು ಪರಿಮಳಯುಕ್ತವಾಗುತ್ತವೆ. ಹವಾಮಾನ ಎಷ್ಟೇ ತೇವಯುಕ್ತವಾಗಿದ್ದರೂ ಈ ವಿಧಾನಗಳು ಬಟ್ಟೆಯಿಂದ ದುರ್ವಾಸನೆ (bad-smell) ಬಾರದಂತೆ ನೋಡಿಕೊಳ್ಳುತ್ತವೆ.


Astrology : ಹೇಗಿದೆ ಗೊತ್ತಾ.? ಅಗಷ್ಟ 16 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 16, ಶನಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 15 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಶುಭ ಸುದ್ದಿ ಸಿಗುತ್ತದೆ. ಸಹೋದರರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ದೇವರ ದಯೆಯಿಂದ ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

*ವೃಷಭ ರಾಶಿ*

ವಾಹನ ಪ್ರಯಾಣದಲ್ಲಿ ಜಾಗ್ರತೆ ವಹಿಸಬೇಕು. ನೀವು ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶಗಳನ್ನು ಪಡೆಯುತ್ತೀರಿ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಉದ್ಯೋಗ ಪ್ರಯತ್ನಗಳು ಹೆಚ್ಚು ಅನುಕೂಲಕರವಾಗಿರುವುದಿಲ್ಲ.

*ಮಿಥುನ ರಾಶಿ*

ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮನೆಯ ಹೊರಗೆ ಅನಿರೀಕ್ಷಿತ ಕಿರಿಕಿರಿಗಳು ಹೆಚ್ಚಾಗುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ. ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳು ಉಂಟಾಗುತ್ತವೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”
*ಕಟಕ ರಾಶಿ*

ಪ್ರಯಾಣದಲ್ಲಿ ಹೊಸ ವ್ಯಕ್ತಿಗಳ ಭೇಟಿ ಭವಿಷ್ಯಕ್ಕೆ ಉಪಯುಕ್ತವಾಗುತ್ತವೆ. ಬಂಧು ಮಿತ್ರರಿಂದ ಶುಭ ಸುದ್ದಿ ದೊರೆಯುತ್ತದೆ. ವೃತ್ತಿಪರ ವ್ಯಾಪಾರಗಳು ಅನುಕೂಲಕರವಾಗಿರುತ್ತದೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ . ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿರುತ್ತವೆ. ಉದ್ಯೋಗ ಪ್ರಯತ್ನಗಳ ಫಲವಾಗಿ ಹೊಸ ಅವಕಾಶಗಳು ದೊರೆಯುತ್ತವೆ.

*ಸಿಂಹ ರಾಶಿ*

ಸಮಾಜದಲ್ಲಿ ಹಿರಿಯರಿಂದ ಮೆಚ್ಚುಗೆ ದೊರೆಯುತ್ತದೆ. ಮಕ್ಕಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ ಮತ್ತು ಬೆಲೆಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಬಾಲ್ಯದ ಗೆಳೆಯರ ಮಿಲನ ಸಂತಸ ತರುತ್ತದೆ. ವೃತ್ತಿ ವ್ಯವಹಾರ ಸುಗಮವಾಗಿ ಸಾಗುತ್ತದೆ. ಉದ್ಯೋಗದ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ.

*ಕನ್ಯಾ ರಾಶಿ*

ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ದೂರ ಪ್ರಯಾಣಗಳು ಇದ್ದಕ್ಕಿದ್ದಂತೆ ಮುಂದೂಡಲ್ಪಡುತ್ತವೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ದೇಗುಲಗಳಿಗೆ ಭೇಟಿ ನೀಡುತ್ತೀರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ವ್ಯಾಪಾರಗಳು ನಿಧಾನವಾಗುತ್ತವೆ. ಉದ್ಯೋಗಗಲಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
*ತುಲಾ ರಾಶಿ*

ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತದೆ. ಹಣಕಾಸಿನ ಸಮಸ್ಯೆಗಳಿಂದಾಗಿ ಹೊಸ ಸಾಲದ ಪ್ರಯತ್ನಗಳನ್ನು ಮಾಡಲಾಗುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಪ್ರಯತ್ನ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

*ವೃಶ್ಚಿಕ ರಾಶಿ*

ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಿದೆ. ಯೋಜಿತ ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ ಮತ್ತು ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ವ್ಯಾಪಾರದಲ್ಲಿ ಉತ್ಸಾಹದಿಂದ ಮುನ್ನಡೆಯುತ್ತೀರಿ. ಒಂದು ವ್ಯವಹಾರದಲ್ಲಿ, ದೂರದ ಸಂಬಂಧಿಕರಿಂದ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ.

*ಧನುಸ್ಸು ರಾಶಿ*

ವ್ಯರ್ಥ ಪ್ರಯಾಣ ಮಾಡಬೇಕಾಗುತ್ತದೆ. ಬಂಧುಗಳೊಂದಿಗೆ ಆತುರದಲ್ಲಿ ಮಾತನಾಡುವುದು ಒಳ್ಳೆಯದಲ್ಲ. ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೆಲವು ವ್ಯವಹಾರಗಳು ಮುಂದೆ ಸಾಗದೆ ಹತಾಶೆ ಉಂಟಾಗುತ್ತದೆ. ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಹೆಚ್ಚು ಅನುಕೂಲಕರವಾಗಿರುವುದಿಲ್ಲ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
*ಮಕರ ರಾಶಿ*

ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ. ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ಪ್ರಮುಖ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ವ್ಯವಹಾರಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ಅವಧಿ.

*ಕುಂಭ ರಾಶಿ*

ಮನೆಯ ಹೊರಗೆ ಕಿರಿಕಿರಿಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಪ್ರಮುಖ ಕಾರ್ಯಗಳನ್ನು ಮುಂದೂಡುವುದು ಉತ್ತಮ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿವಾದಗಳಿರುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ನಿಧಾನವಾಗುತ್ತವೆ.

*ಮೀನ ರಾಶಿ*

ಆತ್ಮೀಯ ಸ್ನೇಹಿತರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವ್ಯಾಪಾರಗಳಿಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ದೀರ್ಘಾವಧಿ ಸಾಲವನ್ನು ಇತ್ಯರ್ಥಗೊಳಿಸುತ್ತೀರಿ. ಹಣಕಾಸಿನ ವ್ಯವಹಾರಗಳು ಮೊದಲಿಗಿಂತ ಉತ್ತಮವಾಗಿರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲದಿಂದ ಸ್ಥಾನಮಾನ ಹೆಚ್ಚಾಗುತ್ತದೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.