ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 57

brain tumor : ಯಾರಿಗೆ ಬರುವ ಸಾಧ್ಯತೆ? ಈ ಲಕ್ಷಣಗಳಿದ್ದರೆ ಎಚ್ಚರಿಕೆಯಾಗಿರಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬ್ರೈನ್ ಟ್ಯೂಮರ್ (brain tumor) ಅಥವಾ ಮೆದುಳಿನ ಗೆಡ್ಡೆ ಎಂದು ಕರೆಯುವ ಈ ರೋಗ ಯಾರಿಗೆ ಬರುವ ಸಾಧ್ಯತೆ ಹೆಚ್ಚು.! ಒಂದು ವೇಳೆ ಈ ಲಕ್ಷಣಗಳಿದ್ದರೆ ಎಚ್ಚರಿಕೆಯಾಗಿರಿ, ಏಕೆಂದರೆ ಇದು ಬ್ರೈನ್ ಟ್ಯೂಮರ್ (brain tumor)  ಆಗಿರಬಹುದು.

ವಿಶ್ವದಾದ್ಯಂತ ಆರೋಗ್ಯ ಸಮಸ್ಯೆಗಳ ಪೈಕಿ ಅತ್ಯಂತ ಗಂಭೀರ ಮತ್ತು ಜೀವಘಾತಕವಾದವುಗಳಲ್ಲಿ ಮೆದುಳಿನ ಗೆಡ್ಡೆ (brain tumor) ನ್ನು  ಒಂದು ಎಂದು ಪರಿಗಣಿಸಲಾಗಿದೆ. ಮೆದುಳಿನ ಜೀವಕೋಶಗಳು ನಿಯಂತ್ರಣವಿಲ್ಲದಂತೆ ಬೆಳೆಯಲು ಪ್ರಾರಂಭವಾದಾಗ ಈ ರೋಗ ರೂಪುಗೊಳ್ಳುತ್ತದೆ. ತಕ್ಷಣ ಪತ್ತೆಯಾಗದಿದ್ದರೆ ಇದು ಜೀವಕ್ಕೆ ತುಂಬಾ ಅಪಾಯಕಾರಿ. ಆದುದ್ದರಿಂದ ಸರಿಯಾದ ಸಮಯದಲ್ಲಿ ಚಿಕಿತ್ಸೆ ಅತ್ಯಾವಶ್ಯಕ.

ಹೆಚ್ಚುತ್ತಿರುವ ನರ ರೋಗಗಳ ಪ್ರಮಾಣ :

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಟ್ಯೂಮರ್, ಬ್ರೈನ್ ಸ್ಟ್ರೋಕ್, ಡಿಮೆಂಚಿಯಾ, ಆಲ್ಝೈಮರ್ (Brain tumor, brain stroke, dementia, Alzheimer’s) ನಂತಹ ಮುಂತಾದ ನರವೈಜ್ಞಾನಿಕ (Neurological) ಕಾಯಿಲೆಗಳ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಮೆದುಳು (brain) ನಮ್ಮ ದೇಹದ ಕಂಟ್ರೋಲ್ ಸೆಂಟರ್ (Control Center) ಆಗಿರುವುದರಿಂದ, ಇದಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡುವುದು ಖಂಡಿತಾ ತಪ್ಪು.

ಬ್ರೈನ್ ಟ್ಯೂಮರ್ (brain tumor) ಲಕ್ಷಣಗಳೆವು? 
ಹೆಚ್ಚಾಗಿ ಕಂಡುಬರುವ ಪ್ರಮುಖ ಲಕ್ಷಣಗಳು ಇಂತಿವೆ :
  • ನಿರಂತರ ತಲೆನೋವು.
  • ತೀವ್ರವಾದ ಸ್ಮರಣಶಕ್ತಿ ನಷ್ಟ.
  • ತಲೆಯ ಗಾತ್ರದಲ್ಲಿ ಅನಿಯಮಿತ ಬದಲಾವಣೆ.
  • ಅಪಘಾತದಿಂದ ತಲೆಗೆ ಗಾಯ ಅಥವಾ ಗೊಂದಲ.
  • ವಾಕ್ ತೊಂದರೆ, ದೃಷ್ಟಿದೋಷಗಳು.

ಈ ರೀತಿಯ ಲಕ್ಷಣಗಳು ಕಂಡುಬಂದಾಗ ವೈದ್ಯಕೀಯ ತಪಾಸಣೆ ಮತ್ತು ಸಕಾಲಿಕ ಚಿಕಿತ್ಸೆ ಅತ್ಯಗತ್ಯ.

ಯಾರಿಗೆ ಹೆಚ್ಚು ಬರಬಹುದು.?
  • ಆನುವಂಶಿಕತೆಯ ಪ್ರಭಾವ : ಕುಟುಂಬದಲ್ಲಿ ಯಾರಿಗಾದರೂ ಈ ಕಾಯಿಲೆ ಇದ್ದಿದ್ದರೆ, ಇತರ ಸದಸ್ಯರಿಗೂ ಇದರ ಅಪಾಯ ಹೆಚ್ಚಿರುತ್ತದೆ.

  • ವಿಕಿರಣ ಚಿಕಿತ್ಸೆಯ ಇತಿಹಾಸ : ದೀರ್ಘಕಾಲದವರೆಗೆ ರೇಡಿಯೇಶನ್ ಅಥವಾ ಕ್ಯಾನ್ಸರ್ ಚಿಕಿತ್ಸೆಗೆ ಒಳಪಟ್ಟವರು ಅಪಾಯಕ್ಕೆ ಗುರಿಯಾಗಬಹುದು.

  • ರಾಸಾಯನಿಕದ ಒಡಕು : ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸಮಾಡುವವರು, ಅದರಲ್ಲೂ ವಿಶೇಷವಾಗಿ ಕೀಟನಾಶಕ, ರಬ್ಬರ್, ತೈಲ ಉತ್ಪನ್ನಗಳ ಸಂಪರ್ಕದಲ್ಲಿರುವವರು ಈ ರೋಗದ ಅಪಾಯದ ವಲಯದಲ್ಲಿರುತ್ತಾರೆ.

  • ಅನಾರೋಗ್ಯಕರ ಜೀವನಶೈಲಿ : ಹೆಚ್ಚು ಕೊಬ್ಬಿರುವ ಆಹಾರ, ವ್ಯಾಯಾಮದ ಕೊರತೆ, ಧೂಮಪಾನ, ನಿಯಮಿತ ಆಹಾರಪದ್ಧತಿಯ ಕೊರತೆ.

  • ಆನುವಂಶಿಕ ಅಸ್ವಸ್ಥತೆಗಳು : ಲಿ-ಫ್ರಾಮಿನಿ ಸಿಂಡ್ರೋಮ್, ನ್ಯೂರೋಫೈಬ್ರೊಮಾಟೋಸಿಸ್, ಟ್ಯೂಬರ್ ಸ್ಕ್ಲೆರೋಸಿಸ್ (Li-Framini syndrome, neurofibromatosis, tuberous sclerosis) ಮುಂತಾದ ಜನನಪೂರ್ವ ಸ್ಥಿತಿಗಳು ಕೂಡ ಕಾರಣವಾಗಬಹುದು.

ವಯಸ್ಸು ಮತ್ತು ಲಿಂಗದ ಪ್ರಭಾವ :

ಸಂಶೋಧನೆಗಳ ಪ್ರಕಾರ, ಪುರುಷರಲ್ಲಿ ಮಹಿಳೆಯರಿಗಿಂತ ಈ ಕಾಯಿಲೆಯ ಸಂಭವನೀಯತೆ ಸ್ವಲ್ಪ ಹೆಚ್ಚಾಗಿದೆ. ಹೆಚ್ಚಾಗಿ 15 ರಿಂದ 39 ವರ್ಷದ ನಡುವೆ ಈ ರೋಗ (brain tumor) ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ವಯಸ್ಸು ಹೆಚ್ಚಾದಂತೆ ಅಪಾಯವೂ ಅಧಿಕವಾಗುತ್ತದೆ.

ರಕ್ಷಣೆ ಸಾಧ್ಯ :

ಆರೋಗ್ಯಕರ ಆಹಾರ ಸೇವನೆ, ನಿತ್ಯ ವ್ಯಾಯಾಮ, ಪರಿಸರದ ಮೇಲೆ ಎಚ್ಚರಿಕೆ ಮತ್ತು ಸಮಯಕ್ಕೆ ತಕ್ಕ ವೈದ್ಯಕೀಯ ತಪಾಸಣೆಗಳ ಮೂಲಕ ಮೆದುಳಿನ ಗೆಡ್ಡೆ (brain tumor) ಯ ಅಪಾಯವನ್ನು ತಡೆಯಬಹುದಾಗಿದೆ. ಕುಟುಂಬದ ಇತಿಹಾಸವಿದ್ದರೆ ನಿಯಮಿತವಾಗಿ ತಜ್ಞರ ಬಳಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

Kidney

ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.

ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.

ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
  • ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
  • ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
  • ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
  • ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
  • ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
  • ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
  • ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
  • ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
  • ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
  • ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
  • ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
  • ಊಟದ ಮೇಲೆ ಆಸೆ ಕಡಿಮೆಯಾಗುವುದು.
  • ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
  • ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

ಬಾಡಿಗೆ ಮನೆಯಲ್ಲಿ PSI ಆತ್ಮಹತ್ಯೆ.!

0

ಜನಸ್ಪಂದನ ನ್ಯೂಸ್, ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ಐ (PSI) (ಪೊಲೀಸ್ ಸಬ್ ಇನ್ಸ್ ಪೆಕ್ಟರ್) ಬಂಟ್ವಾಳದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ (ಜುಲೈ 20) ಸಾಯಂಕಾಲ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಪಿಎಸ್ಐ (PSI) ಅವರನ್ನು ಉತ್ತರಕನ್ನಡದ ಕಾರವಾರ ನಿವಾಸಿ ಕೀರಪ್ಪ ಗಟಕಂಬಳಿ (54) ಎಂದು ಗುರುತಿಸಲಾಗಿದೆ.

ಇದನ್ನು ಓದಿ : Schoolgirl : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ಧರ್ಮದೇಟು ಕೊಟ್ಟ ಶಾಲಾ ವಿದ್ಯಾರ್ಥಿನಿ.!

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಕೀರಪ್ಪ ಗಟಕಂಬಳಿ ಅವರು ಶಿರಸಿ ಪೊಲೀಸ್ ಠಾಣೆಯಿಂದ ಸುಮಾರು 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡು ತನಿಖಾ ವಿಭಾಗದ ಪಿಎಸ್ಐ (PSI) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅವರ ಕುಟುಂಬ ಉತ್ತರ ಕನ್ನಡದಲ್ಲಿಯೇ ಉಳಿದಿದ್ದು, ಅವರು ಬಂಟ್ವಾಳದಲ್ಲಿ ಒಬ್ಬರೇ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ರವಿವಾರ ಬೆಳಿಗ್ಗೆಯಿಂದ ಅವರು ಕರ್ತವ್ಯಕ್ಕೆ ಹಾಜರಾಗದ ಕಾರಣ ಹಾಗೂ ಪದೇ ಪದೇ ಕರೆ ಮಾಡಿದರೂ ಸಹ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳಲ್ಲಿ ಆತಂಕ ಮೂಡಿತು.

ಸಂಜೆ ವೇಳೆಗೆ ಪೊಲೀಸರು PSI ಅವರ ಬಾಡಿಗೆ ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ, ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಕರೆದರು ಯಾವುದೇ ಪ್ರತಿಕ್ರಿಯೆ ಸಿಕ್ಕದ ಹಿನ್ನೆಲೆಯಲ್ಲಿ ಕಿಟಕಿ ಮೂಲಕ ನೋಡಿದಾಗ ಪಿಎಸ್ಐ (PSI) ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಪಿಎಸ್ಐ (PSI) ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

Kidney

ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.

ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.

ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
  • ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
  • ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
  • ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
  • ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
  • ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
  • ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
  • ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
  • ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
  • ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
  • ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
  • ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
  • ಊಟದ ಮೇಲೆ ಆಸೆ ಕಡಿಮೆಯಾಗುವುದು.
  • ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
  • ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation.

They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

ಭಾವನ ಜೊತೆಗಿನ illicit-affair : ಪತಿಯನ್ನೇ ಕೊಲೆ ಮಾಡಿದ ಪತ್ನಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾವ (ಹತ್ತಿರದ ಸಂಬಂಧಿ) ನ ಜೊತೆಗೆ ಅಕ್ರಮ ಸಂಬಂಧ (illicit-affair) ಹೊಂದಿರುವ ಪತ್ನಿಯೋರ್ವಳು ತನ್ನ ಕೈ ಹಿಡಿದ ಪತಿಯನ್ನೇ ಕೊಲೆ ಮಾಡಿರುವ ಘಟನೆಯೊಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸದ್ಯ ಘಟನೆಯು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಅಕ್ರಮ ಸಂಬಂಧದ ಹಿನ್ನಲೆಯಲ್ಲಿ (illicit-affair) ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ನಡೆದಿದ್ದು, ಕೊಲೆಯಾದ ದುರ್ದೈವಿ ಪತಿಯನ್ನು ಕರಣ್ ದೇವ್ (35) ಎನ್ನಲಾಗುತ್ತಿದೆ.

ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!
ವಿದ್ಯುತ್ ಶಾಕ್ ಮೂಲಕ ಸಂಚು ರೂಪಿಸಿದ ಪತ್ನಿ ಮತ್ತು ಪ್ರಿಯಕರ :

ಮೂಲಗಳ ಪ್ರಕಾರ, ಮೃತ ಕರಣ್ ದೇವ್ ಅವರ ಪತ್ನಿ ಸುಶ್ಮಿತಾ ಮತ್ತು ಆಕೆಯ ಭಾವ ರಾಹುಲ್ (24) ನಡುವೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ (illicit-affair) ಇತ್ತು. ಈ ಸಂಬಂಧ (illicit-affair) ದ ಫಲವಾಗಿ ಪತಿಯ ಹತ್ಯೆಗೆ ಸಂಚು ರೂಪಿಸಿರುವುದು ವಾಟ್ಸಾಪ್ ಚಾಟ್‌ಗಳಿಂದ ಹಾಗೂ ತನಿಖೆಯಿಂದ ಬಹಿರಂಗವಾಗಿದೆ.

ಪತ್ನಿ ರಚಿಸಿದ ಯೋಜನೆಯಂತೆ, ಕರಣ್ ದೇವ್‌ ಅವರಿಗೆ 10-15 ನಿದ್ರೆ ಮಾತ್ರೆ ಬೆರೆಸಿದ ಆಹಾರ ನೀಡಲಾಗಿತ್ತು. ಬಳಿಕ ಅವರ ಪ್ರಜ್ಞೆ ಹೋಗುತ್ತಿದ್ದಂತೆ ವಿದ್ಯುತ್ ಶಾಕ್ ಕೊಡುವ ಮೂಲಕ ಕೊಲೆ ಮಾಡಲಾಗಿದೆ. ನಂತರ ಕುಟುಂಬಸ್ಥರಿಗೆ ವಿದ್ಯುತ್ ಶಾಕ್‌ನಿಂದ ಪತಿ ಸಾವನ್ನಪ್ಪಿರುವಾಗುದಾಗಿ ಹೇಳುವ ಮೂಲಕ ಇದೊಂದು ಆಕಸ್ಮಿಕ ಸಾವು ಎಂದು ಬಿಂಬಿಸಲಾಯಿತು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!

ಕೂಡಲೇ ಸ್ಥಳಕ್ಕಾಗಮಿಸಿದ ಕುಟುಂಬಸ್ಥರು ಕರಣ್ ದೇವ್‌ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ಆತ ಆಗಲೇ ಸತ್ತಿರುವುದಾಗಿ ತಿಳಿಸಿದ್ದಾರೆ. ಆಕಸ್ಮಿಕ ಸಾವು ಆಗಿರುವುದರಿಂದ ಮರಣೋತ್ತರ ಪರೀಕ್ಷೆ ನಡೆಸಲು ಸುಶ್ಮಿತಾ ಮತ್ತು ಆಕೆಯ ಪ್ರಿಯಕರ ರಾಹುಲ್ ನಿರಾಕರಿಸಿದ್ದರು.

ಅಕ್ರಮ ಸಂಬಂಧ (illicit-affair), ಮರಣೋತ್ತರ ಪರೀಕ್ಷೆ ; ಸತ್ಯ ಬಯಲು :

ಮರಣೋತ್ತರ ಪರೀಕ್ಷೆ ನಡೆಸಲು ಪತ್ನಿ ಸುಶ್ಮಿತಾ ಮತ್ತು ಆಕೆಯ ಪ್ರಿಯಕರ ರಾಹುಲ್ ಇಬ್ಬರೂ ವಿರೋಧ ವ್ಯಕ್ತಪಡಿಸಿದ್ದರಿಂದ ಅನುಮಾನಗೊಂಡ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಆಸ್ಪತ್ರೆಗೆ ಕಳುಹಿಸಿದ್ದರು. ಇದೇ ವೇಳೆ ಕರಣ್ ದೇವ್‌ ಅವರ ತಂಗಿ ಮತ್ತು ಕಿರಿಯ ಸಹೋದರ ಕುನಾಲ್, ಈ ಸಾವಿನ ಹಿಂದೆ ಸಂಚು (illicit-affair) ಇರುವ ಸಾಧ್ಯತೆ ಇದೆ ಎಂಬ ಮಾಹಿತಿ ನೀಡಿದ ನಂತರ ತನಿಖೆ ಗಂಭೀರವಾಯಿತು.

ಇದನ್ನು ಓದಿ : “ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

ಪೊಲೀಸರು ವಾಟ್ಸಾಪ್ ಸಂದೇಶಗಳನ್ನ ಪರಿಶೀಲಿಸಿದಾಗ, ನಿದ್ರೆ ಮಾತ್ರೆಗಳನ್ನ ಊಟದಲ್ಲಿ ಬೆರೆಸಿ ಕರಣ್ ಪ್ರಜ್ಞೆ ತಪ್ಪುವ ಹಾಗೆ ಮಾಡಿ, ಬಳಿಕ ಆಕಸ್ಮಿಕ ಸಾವು ಎಂದು ಬಿಂಬಿಸಲು ಇಬ್ಬರು ಸೇರಿ ಕರಣ್‌ಗೆ ವಿದ್ಯುತ್ ಶಾಕ್ ನೀಡಿ ಪತಿಯ ಕೊಲೆ ಮಾಡಬೇಕು ಅನ್ನೋದನ್ನ ಪ್ರಿಯಕರ ರಾಹುಲ್, ಸುಶ್ಮಿತಾಗೆ ಸಲಹೆ ನೀಡಿದ್ದಾನೆ ಎನ್ನುವುದು ಬಯಲಾಗಿದೆ.

ಸುಶ್ಮಿತಾ ಮತ್ತು ರಾಹುಲ್‌ (illicit-affair ಹೊಂದಿದ್ದ) ನಡುವೆ ಪತಿಯ ಹತ್ಯೆ ಕುರಿತು ವಾಟ್ಸಾಪ್ ಸಂದೇಶಗಳು ಸಿಕ್ಕಿಬಿದ್ದ ಹಿನ್ನಲೆಯಲ್ಲಿ ಅವರಿಬ್ಬರನ್ನು ಬಂಧಿತರಾಗಿದ್ದು, ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.


Schoolgirl : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ಧರ್ಮದೇಟು ಕೊಟ್ಟ ಶಾಲಾ ವಿದ್ಯಾರ್ಥಿನಿ.!

Schoolgirl

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿಯೇ ಶಾಲಾ ವಿದ್ಯಾರ್ಥಿನಿ (Schoolgirl) ಯೋರ್ವಳು ಧರ್ಮದೇಟು ಕೊಟ್ಟ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಸ್ತೆಗಳಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತ ಪರಿಸ್ಥಿತಿ ಸದ್ಯಕಂತು ತುಂಬಾ ಕಷ್ಟಕರವಾಗಿದೆ.‌ ಏಕೆಂದರೆ, ಕೆಲವರು ಚಿನ್ನದ ಸರಗಳ್ಳತನ, ಕಳ್ಳತನದಲ್ಲಿ ತೊಡಗಿದ್ದರೆ, ಇನ್ನೂ ಕಾಮುಕರು ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿನಿ (Schoolgirl) ಯರನ್ನೋ ಅಥವಾ ಯುವತಿಯರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಆದರೆ ಈ ನಡುವೆ ಒಂದು ಶಾಕಿಂಗ್‌ ಎಂಬಂತೆ ಹೈ ಸ್ಕೂಲ್‌ ವಿದ್ಯಾರ್ಥಿನಿ (Schoolgirl) ಯೋರ್ವಳು ಧೈರ್ಯವಂತೆ ನಿಂತು ತಮಗೆ ಕಿರುಕುಳ ನೀಡಿದನಿಗೆ ರಸ್ತೆಯಲ್ಲಿಯೇ ಚಪ್ಪಲಿ ಏಟು ಕೊಟ್ಟು ಬುದ್ಧಿ ಕಲಿಸಿದ್ದಾಳೆ. ಹೀಗೆ ಹೈ ಸ್ಕೂಲ್‌ ವಿದ್ಯಾರ್ಥಿನಿಯಿಂದ ಧರ್ಮದೇಟು ತಿನ್ನುತ್ತಿರುವ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ವಿದ್ಯಾರ್ಥಿನಿ (Schoolgirl) ಯಿಂದ ಧರ್ಮದೇಟು ತಿನ್ನುತ್ತಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿರುವ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಹೈ ಸ್ಕೂಲ್ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೋಬ್ಬ ಮಾರ್ಗಮಧ್ಯದಲ್ಲಿ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತನಿಗೆ ತಕ್ಕ ಶಿಕ್ಷೆ ನೀಡಿ ಹೆಣ್ಣುಮಕ್ಕಳೂ ಪ್ರತಿರೋಧ ತೋರಿದರೆ ಏನಾಗುತ್ತದೆ ಎಂಬ ಸಂದೇಶವನ್ನು ಕೊಟ್ಟಿದ್ದಾಳೆ.

ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!
ಕಾಲರ್ ಹಿಡಿದು ಚಪ್ಪಲಿ ಏಟು – ಧೈರ್ಯಶಾಲಿ ಪ್ರತಿಭಟನೆ :

ಮೂಲಗಳ ಪ್ರಕಾರ, ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ (Schoolgirl) ಗೆ ವ್ಯಕ್ತಿಯೊಬ್ಬ ಚುಡಾಯಿಸಲು ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಮುಂದಾದ ವಿದ್ಯಾರ್ಥಿನಿ, ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ನಿಲ್ಲಿಸಿ ಕಾಲರ್ ಹಿಡಿದು ಪ್ರಶ್ನಿಸಿದ್ದಾಳೆ. ಅಷ್ಟೆ ಅಲ್ಲಾ, ಬಳಿಕ ಎಲ್ಲರ ಮುಂಭಾಗದಲ್ಲೇ Schoolgirl ತನ್ನ ಚಪ್ಪಲಿಯಿಂದ ಏಟು ಕೊಟ್ಟು ಆತನಿಗೆ ಎಚ್ಚರಿಕೆ ನೀಡಿದ್ದಾಳೆ.

ಈ ಘಟನೆಯ ವಿಡಿಯೋವನ್ನು ಜುಲೈ 20 ರಂದು Ghar Ke Kalesh ಎಂಬ “X” (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಹಂಚಲಾಗಿದ್ದು, “ಶಾಲೆಗೆ ಹೋಗುತ್ತಿದ್ದ ವೇಳೆ ಕಿರುಕುಳ ನೀಡಿದ ವ್ಯಕ್ತಿಗೆ ಚಪ್ಪಲಿಯಿಂದ ಪಾಠ ಕಲಿಸಿದ ವಿದ್ಯಾರ್ಥಿನಿ” ಎಂಬ ಶೀರ್ಷಿಕೆ ನೀಡಲಾಗಿದೆ. ವಿಡಿಯೋ ಇದೀಗ ವೈರಲ್ ಆಗಿದ್ದು, ಇಲ್ಲಿಯವರೆಗೆ 72K ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗಳ ಮಹಾಪೂರ :

ಈ ವಿಡಿಯೋ ನೋಡಿದ ನೆಟ್ಟಿಗರಿಂದ ಮೆಚ್ಚುಗೆ ಸಿಕ್ಕಿದ್ದು, ಅದರಲ್ಲಿ ಒಬ್ಬ ಬಳಕೆದಾರರು, “ಅಲ್ಲಿ ನಿಂತವರು ಯಾರಾದರೂ ಸಹಾಯಕ್ಕೆ ಬಂದರಾ? ನಾಚಿಕೆ ಆಗಬೇಕು.! ಆದರೆ ಹುಡುಗಿಯ ಧೈರ್ಯ ಅದ್ಭುತ.!” ಎಂದಿದ್ದಾರೆ. ಮತ್ತೋಬ್ಬ ನೆಟ್ಟಿಗ, “ಈ ವಿದ್ಯಾರ್ಥಿನಿಗೆ ಬಹುಮಾನ ನೀಡಬೇಕು.!” ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅನೇಕರು ಈ ಧೈರ್ಯಶಾಲಿ ಹೆಣ್ಣಿಗೆ ಶಭಾಷ್ ಹೇಳಿದ್ದಾರೆ.

ಧರ್ಮದೇಟು ಕೊಡುತ್ತಿರುವ ಶಾಲಾ ಬಾಲಕಿ (Schoolgirl) ಯ ವಿಡಿಯೋ :

https://twitter.com/i/status/1946760221176872971

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Schoolgirl : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ಧರ್ಮದೇಟು ಕೊಟ್ಟ ಶಾಲಾ ವಿದ್ಯಾರ್ಥಿನಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿಯೇ ಶಾಲಾ ವಿದ್ಯಾರ್ಥಿನಿ (Schoolgirl) ಯೋರ್ವಳು ಧರ್ಮದೇಟು ಕೊಟ್ಟ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಸ್ತೆಗಳಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತ ಪರಿಸ್ಥಿತಿ ಸದ್ಯಕಂತು ತುಂಬಾ ಕಷ್ಟಕರವಾಗಿದೆ.‌ ಏಕೆಂದರೆ, ಕೆಲವರು ಚಿನ್ನದ ಸರಗಳ್ಳತನ, ಕಳ್ಳತನದಲ್ಲಿ ತೊಡಗಿದ್ದರೆ, ಇನ್ನೂ ಕಾಮುಕರು ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿನಿ (Schoolgirl) ಯರನ್ನೋ ಅಥವಾ ಯುವತಿಯರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಆದರೆ ಈ ನಡುವೆ ಒಂದು ಶಾಕಿಂಗ್‌ ಎಂಬಂತೆ ಹೈ ಸ್ಕೂಲ್‌ ವಿದ್ಯಾರ್ಥಿನಿ (Schoolgirl) ಯೋರ್ವಳು ಧೈರ್ಯವಂತೆ ನಿಂತು ತಮಗೆ ಕಿರುಕುಳ ನೀಡಿದನಿಗೆ ರಸ್ತೆಯಲ್ಲಿಯೇ ಚಪ್ಪಲಿ ಏಟು ಕೊಟ್ಟು ಬುದ್ಧಿ ಕಲಿಸಿದ್ದಾಳೆ. ಹೀಗೆ ಹೈ ಸ್ಕೂಲ್‌ ವಿದ್ಯಾರ್ಥಿನಿಯಿಂದ ಧರ್ಮದೇಟು ತಿನ್ನುತ್ತಿರುವ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ವಿದ್ಯಾರ್ಥಿನಿ (Schoolgirl) ಯಿಂದ ಧರ್ಮದೇಟು ತಿನ್ನುತ್ತಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿರುವ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಹೈ ಸ್ಕೂಲ್ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೋಬ್ಬ ಮಾರ್ಗಮಧ್ಯದಲ್ಲಿ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತನಿಗೆ ತಕ್ಕ ಶಿಕ್ಷೆ ನೀಡಿ ಹೆಣ್ಣುಮಕ್ಕಳೂ ಪ್ರತಿರೋಧ ತೋರಿದರೆ ಏನಾಗುತ್ತದೆ ಎಂಬ ಸಂದೇಶವನ್ನು ಕೊಟ್ಟಿದ್ದಾಳೆ.

ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!
ಕಾಲರ್ ಹಿಡಿದು ಚಪ್ಪಲಿ ಏಟು – ಧೈರ್ಯಶಾಲಿ ಪ್ರತಿಭಟನೆ :

ಮೂಲಗಳ ಪ್ರಕಾರ, ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ (Schoolgirl) ಗೆ ವ್ಯಕ್ತಿಯೊಬ್ಬ ಚುಡಾಯಿಸಲು ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಮುಂದಾದ ವಿದ್ಯಾರ್ಥಿನಿ, ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ನಿಲ್ಲಿಸಿ ಕಾಲರ್ ಹಿಡಿದು ಪ್ರಶ್ನಿಸಿದ್ದಾಳೆ. ಅಷ್ಟೆ ಅಲ್ಲಾ, ಬಳಿಕ ಎಲ್ಲರ ಮುಂಭಾಗದಲ್ಲೇ Schoolgirl ತನ್ನ ಚಪ್ಪಲಿಯಿಂದ ಏಟು ಕೊಟ್ಟು ಆತನಿಗೆ ಎಚ್ಚರಿಕೆ ನೀಡಿದ್ದಾಳೆ.

ಈ ಘಟನೆಯ ವಿಡಿಯೋವನ್ನು ಜುಲೈ 20 ರಂದು Ghar Ke Kalesh ಎಂಬ “X” (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಹಂಚಲಾಗಿದ್ದು, “ಶಾಲೆಗೆ ಹೋಗುತ್ತಿದ್ದ ವೇಳೆ ಕಿರುಕುಳ ನೀಡಿದ ವ್ಯಕ್ತಿಗೆ ಚಪ್ಪಲಿಯಿಂದ ಪಾಠ ಕಲಿಸಿದ ವಿದ್ಯಾರ್ಥಿನಿ” ಎಂಬ ಶೀರ್ಷಿಕೆ ನೀಡಲಾಗಿದೆ. ವಿಡಿಯೋ ಇದೀಗ ವೈರಲ್ ಆಗಿದ್ದು, ಇಲ್ಲಿಯವರೆಗೆ 72K ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗಳ ಮಹಾಪೂರ :

ಈ ವಿಡಿಯೋ ನೋಡಿದ ನೆಟ್ಟಿಗರಿಂದ ಮೆಚ್ಚುಗೆ ಸಿಕ್ಕಿದ್ದು, ಅದರಲ್ಲಿ ಒಬ್ಬ ಬಳಕೆದಾರರು, “ಅಲ್ಲಿ ನಿಂತವರು ಯಾರಾದರೂ ಸಹಾಯಕ್ಕೆ ಬಂದರಾ? ನಾಚಿಕೆ ಆಗಬೇಕು.! ಆದರೆ ಹುಡುಗಿಯ ಧೈರ್ಯ ಅದ್ಭುತ.!” ಎಂದಿದ್ದಾರೆ. ಮತ್ತೋಬ್ಬ ನೆಟ್ಟಿಗ, “ಈ ವಿದ್ಯಾರ್ಥಿನಿಗೆ ಬಹುಮಾನ ನೀಡಬೇಕು.!” ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅನೇಕರು ಈ ಧೈರ್ಯಶಾಲಿ ಹೆಣ್ಣಿಗೆ ಶಭಾಷ್ ಹೇಳಿದ್ದಾರೆ.

ಧರ್ಮದೇಟು ಕೊಡುತ್ತಿರುವ ಶಾಲಾ ಬಾಲಕಿ (Schoolgirl) ಯ ವಿಡಿಯೋ :

https://twitter.com/i/status/1946760221176872971

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

Kidney

ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.

ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.

ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
  • ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
  • ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
  • ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
  • ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
  • ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
  • ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
  • ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
  • ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
  • ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
  • ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
  • ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
  • ಊಟದ ಮೇಲೆ ಆಸೆ ಕಡಿಮೆಯಾಗುವುದು.
  • ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
  • ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.

“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

0

ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.

ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.

ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
  • ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
  • ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
  • ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
  • ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
  • ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
  • ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
  • ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
  • ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
  • ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
  • ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
  • ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
  • ಊಟದ ಮೇಲೆ ಆಸೆ ಕಡಿಮೆಯಾಗುವುದು.
  • ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
  • ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation.

They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

lawyers

ಜನಸ್ಪಂದನ ನ್ಯೂಸ್‌,ಡೆಸ್ಕ್‌ : ಕೋರ್ಟ್ ಆವರಣದಲ್ಲಿಯೇ ಸಾರ್ವಜನಿಕವಾಗಿ ಇಬ್ಬರು ಮಹಿಳಾ ವಕೀಲೆಯರ (lawyers) ನಡುವಿನ ಜಟಾಪಟಿಯಲ್ಲಿ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡಿರುವ ಘಟನೆಯೊಂದು ನಡೆದಿದೆ.

ನ್ಯಾಯಮಂದಿರ ಆವರಣ ಶಾಂತಿಯ ತಾಣವಾಗಬೇಕೆಂಬ ನಿರೀಕ್ಷೆಗೆ ಇದು ತೀವ್ರ ಧಕ್ಕೆ ನಡೆದಿದ್ದು, ಈ ಘಟನೆ ಮಥುರಾ ಕೋರ್ಟ್‌ ಆವರಣದಲ್ಲಿ ಮೈ ಮೇಲಿನ ಬಟ್ಟೆ ಹಿರಿದುಕೊಳ್ಳುವಷ್ಟರ ಮಟ್ಟಿಗೆ ಇಬ್ಬರು ಮಹಿಳಾ lawyers ನಡೆದುಕೊಂಡಿದ್ದಾರೆ.

ಇದನ್ನು ಓದಿ :

ಕೋರ್ಟ್‌ ಆವರಣದಲ್ಲೇ ಇಬ್ಬರು ಮಹಿಳಾ ವಕೀಲರು (lawyers) ಪರಸ್ಪರ ಜುಟ್ಟು ಹಿಡಿದು ಎಳೆದಾಡಿದ ಘಟನೆ ಇಂದು ಬೆಳಕಿಗೆ ಬಂದಿದೆ. ಈ ಘರ್ಷಣೆಯ ದೃಶ್ಯಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿವೆ.

ವೈರಲ್ ವಿಡಿಯೋದಲ್ಲೇನಿದೆ.?

ಸದ್ಯ ವೈರಲ್‌ ಆಗಿರುವ ವಿಡಿಯೋದಲ್ಲಿ, ಸಾರ್ವಜನಿಕವಾಗಿ ಇಬ್ಬರು ಮಹಿಳಾ ವಕೀಲರು ಪರಸ್ಪರ ಇಬ್ಬರನ್ನೋಬ್ಬರು ಬೈದಾಡುತ್ತ ಜಗಳವಾಡುತ್ತಿದ್ದು, ಜಗಳದ ಅಬ್ಬರದಿಂದ ಇಬ್ಬರು ಮಹಿಳಾ ವಕೀಲರು (lawyers) ಕೂದಲು ಎಳೆದಾಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಇದನ್ನು ಓದಿ : Allegations of relationship with monks : 100‌ ಕೋಟಿ ಹಣ, 80,000 ಪೋಟೋ ; ಮಹಿಳೆಯ ಬಂಧನ.!

ಗಲಾಟೆ ನೋಡಲು ಕೋರ್ಟ್ ಆವರಣದಲ್ಲಿ ಜನತೆ ಕೂಡ ಜಮಾಯಿಸಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣಿಸುತ್ತಿದೆ.

ಜಗಳದ ಹಿನ್ನಲೆ ಏನು.?

ನಾನು ಮತ್ತು ಅವಳು ಇಬ್ಬರು ಆತ್ಮೀಯ ಸ್ನೇಹಿತೆವಾಗಿದ್ದೇವು. ಆಕೆ ನನ್ನ ಸಹಚರಿಯಾಗಿದ್ದು, ನಾನು ಎಂದು ನಿನಗೆ ಮೋಸ ಮಾಡಲ್ಲ ಅಂತ ಹೇಳಿದ್ದಳು. ಹೀಗಾಗಿ ನಾನು ಅವಳ ಮಾತು ನಂಬಿ ಚೇಂಬರ್‌ ಸ್ಥಾಪನೆಗೆ ಹಣ ಹೂಡಿಕೆ ಮಾಡಿದ್ದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 19 ರ ದ್ವಾದಶ ರಾಶಿಗಳ ಫಲಾಫಲ.!

ಆದರೆ ಇಂದು ಬೆಳಗ್ಗೆ ನಾನು ಕುಳಿತುಕೊಳ್ಳಲು ಕುರ್ಚಿಗಳನ್ನು ಇಡುತ್ತಿದ್ದಾಗ, ಅವಳು ಅವುಗಳನ್ನು ಒದ್ದು ಒಡೆಯಲು ಪ್ರಾರಂಭಿಸಿದಳು. ಜೊತೆಗೆ ನನ್ನ ಸ್ಕೂಟರ್‌ಗೂ ಒದ್ದಳು. ಈ ಕೊಠಡಿಗೆ ನಾನು ಮಾಲಕಿ, ನೀನು ಇಲ್ಲಿಂದ ಹೋಗಬೇಕು ಎಂದು ಅವಮಾನಿಸಿ ಗದರಿಸಿದಳು. ಎಂದು ವಕೀಲೆ ಸ್ನೇಹಲತಾ ಆರೋಪಿಸುತ್ತಿದ್ದಾರೆ.

ಪೊಲೀಸ್ ಪ್ರತಿಕ್ರಿಯೆ :

ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿರುವಂತೆ, “ಇಬ್ಬರು ಮಹಿಳಾ ವಕೀಲರ (lawyers) ನಡುವೆ ಜಗಳ ಸಂಭವಿಸಿದೆ. ಘಟನೆ ಸಂಬಂಧಿತ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈವರೆಗೆ ಯಾರೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಅವರು (lawyers) ದೂರು ನೀಡಿದರೆ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.” ಎಂದಿದ್ದಾರೆ.

ಇದನ್ನು ಓದಿ : ಬೆಳಗಾವಿ : 30 ವರ್ಷದ ಹಿಂದಿನ ಬಿಲ್ ಬಾಕಿ ; DC ಕಾರು ಜಪ್ತಿ.!
ನ್ಯಾಯತಂತ್ರದಲ್ಲೇ ಗಲಾಟೆ ; ಸಾರ್ವಜನಿಕ ಆಕ್ರೋಶ :

ವಕೀಲರು ಸಾರ್ವಜನಿಕವಾಗಿ ಕಿತ್ತಾಡಿದ ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಹಾಗೂ ಆಶ್ಚರ್ಯ ವ್ಯಕ್ತವಾಗಿದೆ. ಕಾನೂನು ಮತ್ತು ನ್ಯಾಯಕ್ಕಾಗಿ ಹೋರಾಡಬೇಕಾದವರೇ ಇಂತಹ ವರ್ತನೆ ತೋರಿರುವುದು ಸಮರ್ಥನೀಯವಲ್ಲವೆಂಬ ಮಾತುಗಳು ಕೇಳಿಬರುತ್ತಿವೆ.

ಮಹಿಳಾ lawyers ವಿಡಿಯೋ :

https://twitter.com/i/status/1946155487080137138

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

0

ಜನಸ್ಪಂದನ ನ್ಯೂಸ್‌,ಡೆಸ್ಕ್‌ : ಕೋರ್ಟ್ ಆವರಣದಲ್ಲಿಯೇ ಸಾರ್ವಜನಿಕವಾಗಿ ಇಬ್ಬರು ಮಹಿಳಾ ವಕೀಲೆಯರ (lawyers) ನಡುವಿನ ಜಟಾಪಟಿಯಲ್ಲಿ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡಿರುವ ಘಟನೆಯೊಂದು ನಡೆದಿದೆ.

ನ್ಯಾಯಮಂದಿರ ಆವರಣ ಶಾಂತಿಯ ತಾಣವಾಗಬೇಕೆಂಬ ನಿರೀಕ್ಷೆಗೆ ಇದು ತೀವ್ರ ಧಕ್ಕೆ ನಡೆದಿದ್ದು, ಈ ಘಟನೆ ಮಥುರಾ ಕೋರ್ಟ್‌ ಆವರಣದಲ್ಲಿ ಮೈ ಮೇಲಿನ ಬಟ್ಟೆ ಹಿರಿದುಕೊಳ್ಳುವಷ್ಟರ ಮಟ್ಟಿಗೆ ಇಬ್ಬರು ಮಹಿಳಾ lawyers ನಡೆದುಕೊಂಡಿದ್ದಾರೆ.

ಇದನ್ನು ಓದಿ :

ಕೋರ್ಟ್‌ ಆವರಣದಲ್ಲೇ ಇಬ್ಬರು ಮಹಿಳಾ ವಕೀಲರು (lawyers) ಪರಸ್ಪರ ಜುಟ್ಟು ಹಿಡಿದು ಎಳೆದಾಡಿದ ಘಟನೆ ಇಂದು ಬೆಳಕಿಗೆ ಬಂದಿದೆ. ಈ ಘರ್ಷಣೆಯ ದೃಶ್ಯಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿವೆ.

ವೈರಲ್ ವಿಡಿಯೋದಲ್ಲೇನಿದೆ.?

ಸದ್ಯ ವೈರಲ್‌ ಆಗಿರುವ ವಿಡಿಯೋದಲ್ಲಿ, ಸಾರ್ವಜನಿಕವಾಗಿ ಇಬ್ಬರು ಮಹಿಳಾ ವಕೀಲರು ಪರಸ್ಪರ ಇಬ್ಬರನ್ನೋಬ್ಬರು ಬೈದಾಡುತ್ತ ಜಗಳವಾಡುತ್ತಿದ್ದು, ಜಗಳದ ಅಬ್ಬರದಿಂದ ಇಬ್ಬರು ಮಹಿಳಾ ವಕೀಲರು (lawyers) ಕೂದಲು ಎಳೆದಾಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಇದನ್ನು ಓದಿ : Allegations of relationship with monks : 100‌ ಕೋಟಿ ಹಣ, 80,000 ಪೋಟೋ ; ಮಹಿಳೆಯ ಬಂಧನ.!

ಗಲಾಟೆ ನೋಡಲು ಕೋರ್ಟ್ ಆವರಣದಲ್ಲಿ ಜನತೆ ಕೂಡ ಜಮಾಯಿಸಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣಿಸುತ್ತಿದೆ.

ಜಗಳದ ಹಿನ್ನಲೆ ಏನು.?

ನಾನು ಮತ್ತು ಅವಳು ಇಬ್ಬರು ಆತ್ಮೀಯ ಸ್ನೇಹಿತೆವಾಗಿದ್ದೇವು. ಆಕೆ ನನ್ನ ಸಹಚರಿಯಾಗಿದ್ದು, ನಾನು ಎಂದು ನಿನಗೆ ಮೋಸ ಮಾಡಲ್ಲ ಅಂತ ಹೇಳಿದ್ದಳು. ಹೀಗಾಗಿ ನಾನು ಅವಳ ಮಾತು ನಂಬಿ ಚೇಂಬರ್‌ ಸ್ಥಾಪನೆಗೆ ಹಣ ಹೂಡಿಕೆ ಮಾಡಿದ್ದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 19 ರ ದ್ವಾದಶ ರಾಶಿಗಳ ಫಲಾಫಲ.!

ಆದರೆ ಇಂದು ಬೆಳಗ್ಗೆ ನಾನು ಕುಳಿತುಕೊಳ್ಳಲು ಕುರ್ಚಿಗಳನ್ನು ಇಡುತ್ತಿದ್ದಾಗ, ಅವಳು ಅವುಗಳನ್ನು ಒದ್ದು ಒಡೆಯಲು ಪ್ರಾರಂಭಿಸಿದಳು. ಜೊತೆಗೆ ನನ್ನ ಸ್ಕೂಟರ್‌ಗೂ ಒದ್ದಳು. ಈ ಕೊಠಡಿಗೆ ನಾನು ಮಾಲಕಿ, ನೀನು ಇಲ್ಲಿಂದ ಹೋಗಬೇಕು ಎಂದು ಅವಮಾನಿಸಿ ಗದರಿಸಿದಳು. ಎಂದು ವಕೀಲೆ ಸ್ನೇಹಲತಾ ಆರೋಪಿಸುತ್ತಿದ್ದಾರೆ.

ಪೊಲೀಸ್ ಪ್ರತಿಕ್ರಿಯೆ :

ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿರುವಂತೆ, “ಇಬ್ಬರು ಮಹಿಳಾ ವಕೀಲರ (lawyers) ನಡುವೆ ಜಗಳ ಸಂಭವಿಸಿದೆ. ಘಟನೆ ಸಂಬಂಧಿತ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈವರೆಗೆ ಯಾರೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಅವರು (lawyers) ದೂರು ನೀಡಿದರೆ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.” ಎಂದಿದ್ದಾರೆ.

ಇದನ್ನು ಓದಿ : ಬೆಳಗಾವಿ : 30 ವರ್ಷದ ಹಿಂದಿನ ಬಿಲ್ ಬಾಕಿ ; DC ಕಾರು ಜಪ್ತಿ.!
ನ್ಯಾಯತಂತ್ರದಲ್ಲೇ ಗಲಾಟೆ ; ಸಾರ್ವಜನಿಕ ಆಕ್ರೋಶ :

ವಕೀಲರು ಸಾರ್ವಜನಿಕವಾಗಿ ಕಿತ್ತಾಡಿದ ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಹಾಗೂ ಆಶ್ಚರ್ಯ ವ್ಯಕ್ತವಾಗಿದೆ. ಕಾನೂನು ಮತ್ತು ನ್ಯಾಯಕ್ಕಾಗಿ ಹೋರಾಡಬೇಕಾದವರೇ ಇಂತಹ ವರ್ತನೆ ತೋರಿರುವುದು ಸಮರ್ಥನೀಯವಲ್ಲವೆಂಬ ಮಾತುಗಳು ಕೇಳಿಬರುತ್ತಿವೆ.

ಮಹಿಳಾ lawyers ವಿಡಿಯೋ :

https://twitter.com/i/status/1946155487080137138

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.



DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

DRDO

ಜನಸ್ಪಂದನ ನ್ಯೂಸ್‌, ನೌಕರಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) ಮೂಲಕ ವಿಜ್ಞಾನಿ-ಬಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿಯಡಿ ಒಟ್ಟು 148 ಖಾಲಿ ಹುದ್ದೆಗಳಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 19 ರ ದ್ವಾದಶ ರಾಶಿಗಳ ಫಲಾಫಲ.!
DRDO ನೇಮಕಾತಿ ಕುರಿತು ಮಾಹಿತಿ :
  • ಹುದ್ದೆ : ವಿಜ್ಞಾನಿ-ಬಿ.
  • ಒಟ್ಟು ಹುದ್ದೆಗಳು : 148.
  • ಆಧಾರದ ಮೇಲೆ : ಶಾಶ್ವತ (Permanent), ಗುಂಪು ‘A’.
  • ಆಯಕ ಸಂಸ್ಥೆಗಳು : DRDO, ADA, WESEE, CME, AFMC, ಇತ್ಯಾದಿ.
ಸಂಬಳ ವಿವರ :
  • ಮೂಲ ವೇತನ : ರೂ.56,100 (ಸೇವಾತ್ಮಕ ಮಟ್ಟ 10 – 7ನೇ ವೇತನ ಆಯೋಗ).
  • ಒಟ್ಟು ಸಂಬಳ : ರೂ.1,00,000/- (ಮೆಟ್ರೋ ನಗರಗಳಲ್ಲಿ DA, HRA ಸೇರಿ).
ಇದನ್ನು ಓದಿ :
ಶೈಕ್ಷಣಿಕ ಅರ್ಹತೆ :

ವಿಜ್ಞಾನಿ-ಬಿ ಹುದ್ದೆಗಾಗಿ,Allegations of relationship with monks : 100‌ ಕೋಟಿ ಹಣ, 80,000 ಪೋಟೋ ; ಮಹಿಳೆಯ ಬಂಧನ.!

  • B.E/B.Tech ಅಥವಾ M.Sc.
  • ಸಂಬಂಧಿತ ವಿಷಯದಲ್ಲಿ ವಿದ್ಯಾರ್ಹತೆ.
  • ಮಾನ್ಯ GATE ಸ್ಕೋರ್ ಅಗತ್ಯ.
ವಿಭಾಗವಾರು ಹುದ್ದೆಗಳ ವಿವರ :
ವಿಭಾಗಸಂಸ್ಥೆಒಟ್ಟು ಹುದ್ದೆಗಳು
ಎಲೆಕ್ಟ್ರಾನಿಕ್ಸ್ ಮತ್ತು ಸಂವಹನDRDO, ADA, WESEE40
ಮೆಕಾನಿಕಲ್ ಎಂಜಿನಿಯರಿಂಗ್DRDO, ADA34
ಕಂಪ್ಯೂಟರ್ ಸೈನ್ಸ್DRDO, ADA, CME, WESEE34
ಎಲೆಕ್ಟ್ರಿಕಲ್ ಎಂಜಿನಿಯರಿಂಗ್DRDO, CME07
ಮೆಟಲರ್ಜಿಕಲ್ / ಮಟೀರಿಯಲ್ ಸೈನ್ಸ್DRDO, ADA05
ಫಿಸಿಕ್ಸ್, ಕೆಮಿಸ್ಟ್ರಿ, ಕೆಮಿಕಲ್ ಎಂಜಿನಿಯರಿಂಗ್DRDO10
ಅನೇಕ ಇತರೆ ವಿಭಾಗಗಳು (ಮಾನಸಶಾಸ್ತ್ರ, ಸಿವಿಲ್, ಬಯೋ ಮೆಡಿಕಲ್, ಇತ್ಯಾದಿ)DRDO, AFMC18
ಒಟ್ಟು ಹುದ್ದೆಗಳು :148
ಇದನ್ನು ಓದಿ : ICF ಅಪ್ರೆಂಟಿಸ್ ನೇಮಕಾತಿ 2025 : 1,010 ಹುದ್ದೆಗಳಿಗೆ ಜುಲೈ 12 ರಿಂದ ಅರ್ಜಿ ಸಲ್ಲಿಕ್ಕೆ ಆರಂಭ.!
ವಯೋಮಿತಿ :
  • ಗರಿಷ್ಠ ವಯಸ್ಸು : 35 ವರ್ಷ (27 ಜೂನ್ 2025ರಂತೆ)
  • ಸರಕಾರದ ನಿಬಂಧನೆಗಳಿಗೆ ಅನುಗುಣವಾಗಿ ವಿನಾಯಿತಿಗಳು ಲಭ್ಯ
ಅರ್ಜಿ ಶುಲ್ಕ :
ವರ್ಗಶುಲ್ಕ
ಸಾಮಾನ್ಯ / ಓಬಿಸಿ / ಇಡಬ್ಲ್ಯೂಎಸ್ರೂ.100/-
ಎಸ್‌ಸಿ / ಎಸ್‌ಟಿ / ಶಾರೀರಿಕ ಅಂಗವಿಕಲ / ಎಲ್ಲಾ ಮಹಿಳಾ ಅಭ್ಯರ್ಥಿಗಳುರೂ.0/- (ಶುಲ್ಕ ವಿನಾಯತಿ)

Note : ಪಾವತಿ ವಿಧಾನ: ನೆಟ್ ಬ್ಯಾಂಕಿಂಗ್, ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ UPI ಮೂಲಕ

ಆಯ್ಕೆ ವಿಧಾನ :
  • GATE ಅಂಕಗಳಿಗೆ ಆಧಾರಿತ ಶಾರ್ಟ್‌ಲಿಸ್ಟ್.
  • ವೈಯಕ್ತಿಕ ಸಂದರ್ಶನ.
  • ಡಾಕ್ಯುಮೆಂಟ್ ಪರಿಶೀಲನೆ.
  • ವೈದ್ಯಕೀಯ ತಪಾಸಣೆ.
ಇದನ್ನು ಓದಿ : Tiger : ಬೋನಿನಿಂದ ನದಿಗೆ ಹಾರಿದ ಹುಲಿ ; ಭಾವುಕ ವಿಡಿಯೋ ವೈರಲ್‌.!
ಅರ್ಜಿ ಹೇಗೆ ಸಲ್ಲಿಸಲು?
  • ಅಧಿಸೂಚನೆ ಓದಿ, ಅಧಿಕೃತ ತಾಣದಲ್ಲಿ ಅಧಿಸೂಚನೆ ಡೌನ್‌ಲೋಡ್ ಮಾಡಿ.
  • ಆವಶ್ಯಕ ದಾಖಲೆಗಳನ್ನು ತಯಾರಿಸಿ.
  • ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಸಿದ್ಧಗೊಳಿಸಿ.
  • ನೋಂದಣಿ ಮಾಡಿ, ಹೆಸರು, ಇಮೇಲ್, ಮೊಬೈಲ್ ಬಳಸಿ ನೋಂದಣಿ.
  • ಅರ್ಜಿ ಭರ್ತಿ ಮಾಡಿ,ವಿದ್ಯಾರ್ಹತೆ, ವಿಭಾಗ, ವರ್ಗದ ಮಾಹಿತಿ ನೀಡಿ.
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಪಾವತಿ ಮಾಡಿ (ಅಗತ್ಯವಿದ್ದಲ್ಲಿ).
  • ಅರ್ಜಿ ಸಲ್ಲಿಸಿ ಮತ್ತು ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ಲಿಂಕ್‌ಗಳು :
ವಿಷಯದಿನಾಂಕಲಿಂಕ್
ಅರ್ಜಿ ಸಲ್ಲಿಸಿ :14/06/2025ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಿ :21/05/2025ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ :ಲಭ್ಯವಿದೆrac.gov.in

ಬೆಳಗಾವಿ : 30 ವರ್ಷದ ಹಿಂದಿನ ಬಿಲ್ ಬಾಕಿ ; DC ಕಾರು ಜಪ್ತಿ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : 30 ವರ್ಷಗಳ ಹಿಂದೆ ಗುತ್ತಿಗೆದಾರನಿಗೆ ನೀಡಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡ ಹಿನ್ನಲೆಯಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿ (Belagavi DC) ಅವರು ಓಡಾಡ್ತಿದ್ದ ಕಾರು ಜಪ್ತಿ ಮಾಡಲಾಗಿದೆ.

ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ ರೂ.1.31 ಕೋಟಿ ಬಾಕಿ ಬಿಲ್ ನೀಡುವುದಕ್ಕೆ ವಿಫಲವಾದ ಕಾರಣ ಅರ್ಜಿದಾರರ ಪರ ನ್ಯಾಯವಾದಿ ಓ.ಬಿ.ಜೋಶಿ ಅವರು, ಇಲ್ಲಿಯ ಒಂದನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿ (Belagavi DC) ಕಾರನ್ನು ಶುಕ್ರವಾರ ಜಪ್ತಿ ಮಾಡಿದರು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಸಣ್ಣ ನೀರಾವರಿ ಇಲಾಖೆಗೆ ಸೇರಿದ ದೂದಗಂಗಾ ನದಿಯ ಬ್ಯಾರೇಜ್ ನಿರ್ಮಾಣದ ಗುತ್ತಿಗೆಯನ್ನು ನಾರಾಯಣ ಕಾಮತ್ ಅವರಿಗೆ 1992-93 ರಲ್ಲಿ ನೀಡಲಾಗಿತ್ತು. ಕಾಮಗಾರಿಗೆ ಬೇಕಿರುವ ಅನುದಾನ, ಸಿಮೆಂಟ್ ಅನ್ನು ಇಲಾಖೆ ನೀಡುವುದಾಗಿ ತಿಳಿಸಿತ್ತು. ಕಾಮಗಾರಿ ಮುಗಿದು 2-3 ವರ್ಷಗಳಾದರೂ ಅನುದಾನ ಕೊಡಲಿಲ್ಲ.

ಹೀಗಾಗಿ ಗುತ್ತಿಗೆದಾರ ನಾರಾಯಣ 1995ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗುತ್ತಿಗೆದಾರನಿಗೆ ರೂ.35 ಲಕ್ಷ ಪಾವತಿಸುವಂತೆ ಆದೇಶ ನೀಡಿತ್ತು. ಸರ್ಕಾರ ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ಮಾಡಿದ ಹೈಕೋರ್ಟ್, ಮರುವಿಚಾರಣೆ ಮಾಡುವಂತೆ ಆದೇಶಿಸಿತ್ತು.

ಇದನ್ನು ಓದಿ : Allegations of relationship with monks : 100‌ ಕೋಟಿ ಹಣ, 80,000 ಪೋಟೋ ; ಮಹಿಳೆಯ ಬಂಧನ.!

ಮರುವಿಚಾರಣೆ ಮಾಡಿದ ಕೆಳ ನ್ಯಾಯಾಲಯ, 2025ರ ಜೂನ್ ತಿಂಗಳೊಳಗೆ ಒಟ್ಟು ಬಾಕಿ ಮೊತ್ತದಲ್ಲಿ ಶೇ. 50ರಷ್ಟು (ಬಡ್ಡಿ ಸಮೇತವಾಗಿ) ಗುತ್ತಿಗೆದಾರನಿಗೆ ಪಾವತಿಸುವಂತೆ ತೀರ್ಪು ಕೊಟ್ಟಿತ್ತು. ಈವರೆಗೂ ಹಣ ನೀಡದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿತ್ತು ಎಂದು ಜೋಶಿ ತಿಳಿಸಿದರು.

Astrology : ಹೇಗಿದೆ ಗೊತ್ತಾ.? ಜುಲೈ 18 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 18 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಬಂಧುಗಳಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ವ್ಯವಹಾರದಲ್ಲಿ ಹೊಸ ಹೂಡಿಕೆಗಳು ಸಿಗುತ್ತವೆ. ಮನೆಯಲ್ಲಿ ಸ್ನೇಹಿತರೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ. ಕೈಗೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಉದ್ಯೋಗಿಗಳಿಗೆ ಅಧಿಕಾರಿಗಳ ಆಶೀರ್ವಾದ ದೊರೆಯುತ್ತದೆ. ನಿರುದ್ಯೋಗದಿಂದ ಪ್ರಯತ್ನಗಳು ಫಲ ನೀಡುತ್ತವೆ.

*ವೃಷಭ ರಾಶಿ*

ವ್ಯವಹಾರ ಮತ್ತು ಉದ್ಯೋಗಗಳಲ್ಲಿ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ದೈವಿಕ ದರ್ಶನ ಪಡೆಯುತ್ತೀರಿ . ಆರೋಗ್ಯ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಪ್ರಮುಖ ವಿಷಯಗಳಲ್ಲಿ ಕುಟುಂಬ ಸದಸ್ಯರಿಂದ ಸಲಹೆ ಪಡೆಯುತ್ತೀರಿ. ಕೈಗೊಂಡ ಕೆಲಸ ನಿಧಾನವಾಗಿ ಮುಂದುವರಿಯುತ್ತದೆ. ಬಂಧುಗಳ ಭೇಟಿಯು ಸಂತೋಷವನ್ನು ತರುತ್ತದೆ.

*ಮಿಥುನ ರಾಶಿ*

ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಅಸಡ್ಡೆ ತೋರುವುದು ಒಳ್ಳೆಯದಲ್ಲ. ವ್ಯವಹಾರ ನಿಧಾನವಾಗುತ್ತದೆ, ಉದ್ಯೋಗದಲ್ಲಿ ಹತಾಶೆ ಹೆಚ್ಚಾಗುತ್ತದೆ. ಕೈಗೊಂಡ ಕೆಲಸ ನಿಧಾನವಾಗಿ ಸಾಗುತ್ತದೆ. ಆರ್ಥಿಕ ಪರಿಸ್ಥಿತಿ ನಿರುತ್ಸಾಹಗೊಳಿಸುತ್ತದೆ. ಪ್ರಯತ್ನಗಳ ಹೊರತಾಗಿಯೂ ಕೆಲವು ವಿಷಯಗಳು ಪೂರ್ಣಗೊಳ್ಳುವುದಿಲ್ಲ. ವ್ಯರ್ಥ ಖರ್ಚುಗಳು ಇರುತ್ತವೆ.

*ಕಟಕ ರಾಶಿ*

ಮನೆಯ ಹೊರಗೆ ಕೆಲಸದ ಒತ್ತಡ ಹೆಚ್ಚಾಗಿ ತಲೆನೋವು ಉಂಟಾಗುತ್ತದೆ. ಪ್ರಯಾಣದಲ್ಲಿ ಅಡೆತಡೆಗಳು ಇರುತ್ತವೆ. ವ್ಯವಹಾರದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ವಿಳಂಬ ಉಂಟಾಗುತ್ತದೆ. ಹಣಕಾಸಿನ ವಿಷಯಗಳು ನಿರಾಶೆಯನ್ನು ಉಂಟುಮಾಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಚಿಂತೆಗಳು ಉಂಟಾಗುತ್ತವೆ.

ಇದನ್ನು ಓದಿ : ICF ಅಪ್ರೆಂಟಿಸ್ ನೇಮಕಾತಿ 2025 : 1,010 ಹುದ್ದೆಗಳಿಗೆ ಜುಲೈ 12 ರಿಂದ ಅರ್ಜಿ ಸಲ್ಲಿಕ್ಕೆ ಆರಂಭ.!
*ಸಿಂಹ ರಾಶಿ*

ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತವೆ. ಆತ್ಮೀಯರಿಂದ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ವ್ಯವಹಾರಗಳು ಮತ್ತು ಉದ್ಯೋಗಗಳಲ್ಲಿ ತೃಪ್ತಿದಾಯಕ ವಾತಾವರಣವಿರುತ್ತದೆ. ಹೊಸ ಮನೆ ನಿರ್ಮಾಣ ಪ್ರಯತ್ನಗಳು ಫಲ ನೀಡುತ್ತವೆ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಪರಿಚಯಗಳು ಹೆಚ್ಚಾಗುತ್ತವೆ. ಹೊಸ ವಾಹನ ಯೋಗವಿದೆ.

*ಕನ್ಯಾ ರಾಶಿ*

ಬಾಲ್ಯದ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗುತ್ತದೆ. ವ್ಯವಹಾರಗಳಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. ಉದ್ಯೋಗಗಳಲ್ಲಿನ ಕೆಲಸದ ಹೊರೆಯಿಂದ ಪರಿಹಾರ ಸಿಗುತ್ತದೆ. ದೇವಾಲಯಗಳಿಗೆ ಭೇಟಿ ನೀಡಲಾಗುತ್ತದೆ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ. ಆಪ್ತ ಸ್ನೇಹಿತರಿಂದ ಶುಭ ಸುದ್ದಿ ಸಿಗುತ್ತದೆ.

*ತುಲಾ ರಾಶಿ*

ಕುಟುಂಬ ಸದಸ್ಯರ ಬಗ್ಗೆ ಪ್ರಮುಖ ನಿರ್ಧಾರಗಳಲ್ಲಿ ಹಠಾತ್ ಬದಲಾವಣೆಗಳನ್ನು ಮಾಡಲಾಗುತ್ತದೆ. ಆರ್ಥಿಕ ತೊಂದರೆಗಳು ಉಂಟಾಗುತ್ತವೆ. ಆರೋಗ್ಯ ವಿಷಯಗಳಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ದೂರದ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ವ್ಯವಹಾರಗಳು ಮತ್ತು ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಮುಂದುವರಿಯುವುದಿಲ್ಲ.

*ವೃಶ್ಚಿಕ ರಾಶಿ*

ಸಂಬಂಧಿಕರೊಂದಿಗೆ ವಿವಾದಗಳು ಇರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ, ಕಠಿಣ ಪರಿಶ್ರಮವಿಲ್ಲದೆ ಫಲಿತಾಂಶಗಳು ಕಂಡುಬರುವುದಿಲ್ಲ. ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆರ್ಥಿಕ ಪರಿಸ್ಥಿತಿ ನಿರಾಶೆಯನ್ನು ಉಂಟುಮಾಡುತ್ತದೆ. ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಧನುಸ್ಸು ರಾಶಿ*

ಜೀವನ ಸಂಗಾತಿಯ ಮೂಲಕ ಆಸ್ತಿ ಲಾಭದ ಸೂಚನೆಗಳಿವೆ. ಆರ್ಥಿಕ ಆದಾಯ ಉತ್ತಮವಾಗಿರುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಹೊಸ ಪರಿಚಯಗಳು ಹೆಚ್ಚಾಗುತ್ತವೆ. ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಸಣ್ಣ ಕೈಗಾರಿಕೆಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಉದ್ಯೋಗಿಗಳು ತಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತಾರೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ.

*ಮಕರ ರಾಶಿ*

ಹಳೆಯ ಸಾಲಗಳನ್ನು ಮರುಪಾವತಿಸಲು ಹೊಸ ಸಾಲಗಳನ್ನು ತೆಗೆದುಕೊಳ್ಳಲಾಗುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಹರಿಸಬೇಕು. ಪ್ರಮುಖ ಕಾರ್ಯಗಳನ್ನು ಮುಂದೂಡಲಾಗುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಆರ್ಥಿಕ ಪರಿಸ್ಥಿತಿ ನಿರಾಶೆಯನ್ನು ಉಂಟುಮಾಡುತ್ತದೆ. ವ್ಯವಹಾರಗಳು ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

*ಕುಂಭ ರಾಶಿ*

ಸ್ನೇಹಿತರಿಂದ ವಿವಾದಗಳ ಬಗ್ಗೆ ಪ್ರಮುಖ ವಿಷಯಗಳು ತಿಳಿಯುತ್ತವೆ. ಅಮೂಲ್ಯವಾದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ವಿಸ್ತರಿಸುತ್ತವೆ. ಕೈಗೊಂಡ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಉದ್ಯೋಗಗಳಲ್ಲಿ ಸಂಬಳ ಮತ್ತು ಭತ್ಯೆಯ ಬಗ್ಗೆ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ.

*ಮೀನ ರಾಶಿ*

ನೀವು ಆರ್ಥಿಕ ತೊಂದರೆಗಳನ್ನು ನಿವಾರಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಆಸ್ತಿ ವಿವಾದಗಳು ಬಗೆಹರಿಯುತ್ತವೆ. ಮನೆ ನಿರ್ಮಾಣ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಕೈಗೊಂಡ ಕೆಲಸ ಸರಾಗವಾಗಿ ಸಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ಸಿಗುತ್ತವೆ. ಅಧಿಕಾರಿಗಳ ಆಶೀರ್ವಾದದಿಂದ ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

Astrology

Allegations of relationship with monks : 100‌ ಕೋಟಿ ಹಣ, 80,000 ಪೋಟೋ ; ಮಹಿಳೆಯ ಬಂಧನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಹಿಳೆಯೋರ್ವಳ ಬಳಿ ಬೌದ್ಧ ಸನ್ಯಾಸಿ (ಭಿಕ್ಷು) ಗಳ ಲೈಂಗಿಕ ಸಂಬಂಧಗಳ (relationship) ಫೋಟೋ (ವಿಡಿಯೋ) ಗಳು ಸೇರಿದಂತೆ 80,000ಕ್ಕೂ ಅಧಿಕ ನಗ್ನ ಫೋಟೊಗಳು ಮತ್ತು 100 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿರುವ ಘಟನೆಯಿಂದ ಥಾಯ್ಲೆಂಡ್ ಬೆಚ್ಚಿಬಿದ್ದಿದೆ.

ಮೊಬೈಲ್‌ನಲ್ಲಿ ಬೌದ್ಧ ಸನ್ಯಾಸಿಗಳ ಜೊತೆಗಿನ ರಾಸಲೀಲೆಯ (relationship) ಫೋಟೋ ಹೊರ ಬರುತ್ತಿದ್ದಂತೆ ಬುದ್ದರ ಪ್ರಾಬಲ್ಯವಿರುವ ಥಾಯ್ಲೆಂಡ್ ದೇಶದ ಜನತೆ ಬೆಚ್ಚಿಬಿದ್ದಿದ್ದು, ಪ್ರಕರಣದಲ್ಲಿ ಪಾಲ್ಗೊಂಡ 9 ಬೌದ್ಧ ಭಿಕ್ಷುಗಳನ್ನು ಸನ್ಯಾಸತ್ವದಿಂದ ವಜಾಗೊಳಿಸಲಾಗಿದೆ. ಈ ಪ್ರಕರಣ ಥಾಯ್ ಸಾರ್ವಜನಿಕರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಧರ್ಮಗುರುಗಳ ಸಂನ್ಯಾಸ ಶೀಲತೆ ಕುರಿತಂತೆ ಗಂಭೀರ ಚರ್ಚೆ ಆರಂಭವಾಗಿದೆ.

ಇದನ್ನು ಓದಿ : ICF ಅಪ್ರೆಂಟಿಸ್ ನೇಮಕಾತಿ 2025 : 1,010 ಹುದ್ದೆಗಳಿಗೆ ಜುಲೈ 12 ರಿಂದ ಅರ್ಜಿ ಸಲ್ಲಿಕ್ಕೆ ಆರಂಭ.!

ಈ ಮಹಿಳೆ ಅನೇಕ ಪ್ರಭಾವಿಗಳನ್ನು ಮತ್ತು ಬೌದ್ಧ ಸನ್ಯಾಸಿ (ಭಿಕ್ಷು) ಗಳನ್ನು ಪಟಾಯಿಸಿ (relationship ಇಟ್ಟುಕೊಂಡು) ಅವರ ಜೊತೆಗೆ ಹಾಸಿಗೆ ಹಂಚಿಕೊಂಡಿದ್ದಾಳೆ. ಆಗ ಆ ಪ್ರಣಯದ ದೃಶ್ಯಗಳನ್ನು ಗುಟ್ಟಾಗಿ ಫೋಟೋ ತಗೆಯಿಸಿಕೊಂಡು ನಂತರ ಅವರನ್ನು ಬ್ಲ್ಯಾಕ್‌ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಳು.

ಜು. 17ರಂದು ಆಕೆಯ ಮನೆಯ ಮೇಲೆ ಪೊಲೀಸರು ರೈಡ್ ಮಾಡಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಈ ಸುಂದರಿ ಪೊಲೀಸರ ಅತಿಥಿಯಾಗಿದ್ದಾಳೆ.

ಮನೆಯಲ್ಲಿ ಆಕೆಯೊಂದಿಗೆ ಸಂಬಂಧ (relationship) ಇಟ್ಟುಕೊಂಡವರ ಸುಮಾರು 80 ಸಾವಿರಕ್ಕೂ ಹೆಚ್ಚು ಫೋಟೋ (ವಿಡಿಯೋ) ಗಳು ಮತ್ತು 100 ಕೋಟಿ ರೂ. ಮೌಲ್ಯದ ಕರೆನ್ಸಿ ಇಟ್ಟುಕೊಂಡ ಮಹಿಳೆಯ ಹೆಸರು ವಿಲಾವನ್ ಎಮ್ಸಾವಟ್ (30) ಎಂದು ಗುರುತಿಸಲಾಗಿದೆ.

ಇದನ್ನು ಓದಿ : Tiger : ಬೋನಿನಿಂದ ನದಿಗೆ ಹಾರಿದ ಹುಲಿ ; ಭಾವುಕ ವಿಡಿಯೋ ವೈರಲ್‌.!

ರಾಯಲ್ ಥಾಯ್ ಪೊಲೀಸ್‌ಗಳ ಕೇಂದ್ರ ತನಿಖಾ ವಿಭಾಗದ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಒಂಬತ್ತು ಹಿರಿಯ ಭಿಕ್ಷುಗಳು ಮತ್ತು ಆಬಾಟ್‌ಗಳು ಸಂನ್ಯಾಸ ಸ್ಥಾನದಿಂದ ವಜಾಗೊಳಿಸಲ್ಪಟ್ಟಿದ್ದಾರೆ.

ಯಾರು ಈ ವಿಲಾವನ್ ಎಮ್ಸಾವತ್ :

30 ವಯಸ್ಸಿನ ವಿಲಾವನ್ ಎಮ್ಸಾವತ್, ಥಾಯ್ಲೆಂಡ್‌ನ ನಾಂತಾಬುರಿಯಲ್ಲಿ ಐಷಾರಾಮಿ ಮನೆಯಲ್ಲಿ ವಾಸವಾಗಿದ್ದು, ಪೊಲೀಸರು ಆಕೆಯನ್ನು “ಮಿಸ್ ಗಾಲ್ಫ್” ಎಂಬ ನಾಮದಿಂದ ಗುರುತಿಸಿದ್ದಾರೆ. ಆಕೆಯ ವಿರುದ್ಧ ವಂಚನೆ, ಹಣದ ಅಕ್ರಮ ವರ್ಗಾವಣೆ ಮತ್ತು ಕಳ್ಳತನದ ವಸ್ತುಗಳ ಸಂಬಂಧಿಸಿದ ಆರೋಪಗಳು ಹೊರಡಿಸಲಾಗಿವೆ.

ಆಕೆ ಕನಿಷ್ಠ ಒಂಬತ್ತು ಭಿಕ್ಷುಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮೊಬೈಲ್‌ಗಳಲ್ಲಿ ದೊರೆತ ಸಂದೇಶಗಳು ಮತ್ತು ಫೋಟೋಗಳು ಈ ಸಂಬಂಧವನ್ನು ದೃಢಪಡಿಸುತ್ತವೆ. ಆಕೆಯು ಬ್ಲ್ಯಾಕ್‌ ಮೇಲ್ ಮೂಲಕ ಸಂಗ್ರಹಿಸಿದ ಹಣವನ್ನು ಅನಧಿಕೃತ ಆನ್‌ಲೈನ್ ಜೂಜಾಟಗಳಲ್ಲಿ ಬಳಸಿದ್ದಳೆಂಬ ಮಾಹಿತಿ ಬಹಿರಂಗವಾಗಿದೆ.

ಇದನ್ನು ಓದಿ : Bloating : ನಿತ್ಯವೂ ಗ್ಯಾಸ್ಟ್ರಿಕ್ ಕಾಡುತ್ತಿದೆಯಾ? ನೀವು ಸೇವಿಸುತ್ತಿರುವ ಈ ಆಹಾರಗಳೇ ಕಾರಣವಾಗಬಹುದು!
100 ಕೋಟಿ ರೂ. ಮೌಲ್ಯದ ಹಗರಣ‌ :

ಪೊಲೀಸ್‌ ಮೂಲಗಳ ಪ್ರಕಾರ, ವಿಲಾವನ್ ಕಳೆದ ಮೂರು ವರ್ಷಗಳಲ್ಲಿ ಸುಮಾರು 385 ಮಿಲಿಯನ್ ಥಾಯ್ ಬಾಟ್ (ಅಂದಾಜು ರೂ.102 ಕೋಟಿ) ಗಳಿಸಿದ್ದಾಳೆ. ಮಹಿಳೆ ಕೇವಲ 3 ವರ್ಷದಲ್ಲಿ ಇಷ್ಟೊಂದು ಗಳಿಸಬೇಕಾದರೆ ಅವಳು ಎಷ್ಟೊಂದು ಶ್ರಮ ಹಾಕಿರಬಹುದೆಂದು ಅಂದಾಜಿಸಬಹುದು. ಇನ್ನು ಆಕೆಯ ನಿವಾಸದಲ್ಲಿ 80,000ಕ್ಕೂ ಅಧಿಕ ಚಿತ್ರಗಳು ಮತ್ತು ವಿಡಿಯೋಗಳು ಪತ್ತೆಯಾಗಿದ್ದು, ಇವು ಭಿಕ್ಷುಗಳೊಂದಿಗೆ ಆಕೆಯ ನಿಕಟತೆಯನ್ನು ತೋರಿಸುತ್ತವೆ.

ಭಿಕ್ಷುಗಳೊಂದಿಗೆ ಸಂಬಂಧ (relationship) ಸಾರ್ವಜನಿಕ ಆಕ್ರೋಶ :

ಈ ಪ್ರಕರಣವು (Allegations of relationship with monks) ಬಹಿರಂಗವಾದಾಗಿನಿಂದಲೇ ಥಾಯ್ಲೆಂಡ್‌ನಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ. ಬೌದ್ಧ ಸಂಪ್ರದಾಯದಲ್ಲಿ ಬ್ರಹ್ಮಚರ್ಯ, ಶಾಂತಿ, ಮತ್ತು ಶುದ್ಧ ಜೀವನವಿಧಾನದ ಮೇಲೆ ಭಾರೀ ಗೌರವವಿದೆ. ಇಂತಹ ಜೀವನವಿಧಾನವನ್ನು ಅನುಸರಬೇಕಾದ ಭಿಕ್ಷುಗಳೇ ತಮ್ಮ ಧರ್ಮದ ತತ್ವಗಳನ್ನು ಗಾಳಿಗೆ ತೂರಿದ ಹಿನ್ನಲೆಯಲ್ಲಿ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Tiger : ಬೋನಿನಿಂದ ನದಿಗೆ ಹಾರಿದ ಹುಲಿ ; ಭಾವುಕ ವಿಡಿಯೋ ವೈರಲ್‌.!

Tiger

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಕ್ಷಿಸಿದ ಹುಲಿ (Tiger) ಯೊಂದನ್ನು ಅರಣ್ಯ ಇಲಾಖೆ ಬೋನಿನಿಂದ ಪುನಃ ಕಾಡಿಗೆ ಬಿಟ್ಟಿರುವ ಭಾವುಕ ಕ್ಷಣದ ವಿಡಿಯೋ ಇದೀಗ ಇಂಟರ್ನೆಟ್‌ನಲ್ಲಿ ಭಾರೀ ಗಮನ ಸೆಳೆಯುತ್ತಿದೆ.

ಪಶ್ಚಿಮ ಬಂಗಾಳದ ಸುಂದರ್ಬನ್ಸ್‌ನ ಮ್ಯಾಂಗ್ರೋವ್ ಕಾಡುಗಳಿಂದ ಆಗಮಿಸಿದ ಹುಲಿ (Tiger) ಯೊಂದನ್ನು ಕೇವಲ ರಕ್ಷಿಸಲ್ಪಡದೆ ಮತ್ತೆ ತನ್ನ ನೈಸರ್ಗಿಕ ವಾತಾವರಣಕ್ಕೆ ಹಿಂತಿರುಗಿದ ಮತ್ತು ಹೃದಯವಿದ್ರಾವಕ ಕ್ಷಣದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಏನೆಿದೆ?

ಬೋನಿನಲ್ಲಿದ್ದ ಹುಲಿ (Tiger) ಯನ್ನು ದೋಣಿಯ ಮೂಲಕ ಕಾಡಿನ ನದಿಗೆ ತರಲಾವುದರಿಂದ ವಿಡಿಯೋ ಪ್ರರಂಭವಾಗುತ್ತದೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಪಂಜರ (ಬೋನಿನ) ದ ಬಾಗಿಲು ತೆಗೆಯುತ್ತಾರೆಯಷ್ಟೆ.

ಇದನ್ನು ಓದಿ : Bloating : ನಿತ್ಯವೂ ಗ್ಯಾಸ್ಟ್ರಿಕ್ ಕಾಡುತ್ತಿದೆಯಾ? ನೀವು ಸೇವಿಸುತ್ತಿರುವ ಈ ಆಹಾರಗಳೇ ಕಾರಣವಾಗಬಹುದು!

ಅದು ಕ್ಷಣಕ್ಕೆ ಕಾಯುತ್ತಿದ್ದ ಹುಲಿ (Tiger) ಒಮ್ಮಲೇ ನದಿಗೆ ಹಾರಿ, ಅದ್ಭುತ ಈಜುವ ಕಲೆಯೊಂದಿಗೆ ನೇರವಾಗಿ ಕಾಡಿನ ದಿಕ್ಕಿನಲ್ಲಿ ನಿರ್ಭಯವಾಗಿ ಸಾಗುತ್ತದೆ. ನದಿಯಲ್ಲಿ ಈಜುತ್ತ ಹುಲಿ (Tiger) ತನ್ನ ಸ್ವಸ್ಥಾನಕ್ಕೆ ಖುಷಿಯಿಂದ ಮರಳುತ್ತಿರುವ ದೃಶ್ಯವು ನೋಡುಗರಿಗೆ ಭಾವನಾತ್ಮಕ ಅನುಭವವಾಗುತ್ತದೆ.

ಈ ಅಪೂರ್ವ ದೃಶ್ಯವನ್ನು ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಶಾಂತ್ ನಂದಾ ʼXʼ (ಹಿಂದಿನ ಟ್ವಿಟ್ಟರ್) ನಲ್ಲಿ ಹಂಚಿಕೊಂಡಿದ್ದು, “ಇದು ಕೇವಲ ಬಿಡುಗಡೆ ಅಲ್ಲ, ಪ್ರಕೃತಿಗೆ ಹಿಂತಿರುಗುವ ಮುಕ್ತಜೀವನದ ಕಥೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅವರು ಈ ಹುಲಿ ಸುಂದರ್ಬನ್ಸ್‌ನಲ್ಲಿ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂಬುದನ್ನೂ ತಿಳಿಸಿದ್ದಾರೆ.

ಸುಂದರ್ಬನ್ಸ್‌ ಹುಲಿಗಳ ವಿಶೇಷತೆ ಏನು?

ಇಲ್ಲಿನ ಹುಲಿ (Tiger) ಗಳು ಮ್ಯಾಂಗ್ರೋವ್ ಪರಿಸರ ವ್ಯವಸ್ಥೆಗೆ ಹೊಂದಿಕೊಂಡಿವೆ ಮತ್ತು ಅವುಗಳ ರಕ್ಷಣೆ ಮತ್ತು ಬಿಡುಗಡೆಗೆ ಅಳವಡಿಸಿಕೊಂಡ ವಿಧಾನಗಳೂ ಸಹ ಇವೆ. ಅಂತಹ ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ಮಾಡುವ ಹಸಿರು ಸೈನಿಕರ ಸಂರಕ್ಷಣೆ ಮತ್ತು ಕಾರ್ಯಗಳ ವಿಶಿಷ್ಟ ಕಥೆ.

ಇದನ್ನು ಓದಿ : Car – bike collision : ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ ದುರ್ಮರಣ.!
ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋವನ್ನು ಜುಲೈ 16 ರಂದು ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 78.9K Views ಪಡೆದುಕೊಂಡಿದೆ. ಬಳಕೆದಾರರು ಪ್ರತಿಯೊಂದು ದೃಶ್ಯವನ್ನು ಮೆಚ್ಚಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅನೇಕರು “ಮಾನವೀಯತೆ ಮತ್ತು ಪ್ರಕೃತಿಯ ಶ್ರೇಷ್ಠ ಸಂಯೋಜನೆ” ಎಂದು ಕೊಂಡಾಡಿದ್ದಾರೆ.

ಬೋನಿನಿಂದ ನದಿಗೆ ಹಾರಿದ ಹುಲಿ (Tiger) ಯ ವಿಡಿಯೋ :

https://twitter.com/i/status/1945530439877419411

Tiger : ಬೋನಿನಿಂದ ನದಿಗೆ ಹಾರಿದ ಹುಲಿ ; ಭಾವುಕ ವಿಡಿಯೋ ವೈರಲ್‌.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಕ್ಷಿಸಿದ ಹುಲಿ (Tiger) ಯೊಂದನ್ನು ಅರಣ್ಯ ಇಲಾಖೆ ಬೋನಿನಿಂದ ಪುನಃ ಕಾಡಿಗೆ ಬಿಟ್ಟಿರುವ ಭಾವುಕ ಕ್ಷಣದ ವಿಡಿಯೋ ಇದೀಗ ಇಂಟರ್ನೆಟ್‌ನಲ್ಲಿ ಭಾರೀ ಗಮನ ಸೆಳೆಯುತ್ತಿದೆ.

ಪಶ್ಚಿಮ ಬಂಗಾಳದ ಸುಂದರ್ಬನ್ಸ್‌ನ ಮ್ಯಾಂಗ್ರೋವ್ ಕಾಡುಗಳಿಂದ ಆಗಮಿಸಿದ ಹುಲಿ (Tiger) ಯೊಂದನ್ನು ಕೇವಲ ರಕ್ಷಿಸಲ್ಪಡದೆ ಮತ್ತೆ ತನ್ನ ನೈಸರ್ಗಿಕ ವಾತಾವರಣಕ್ಕೆ ಹಿಂತಿರುಗಿದ ಮತ್ತು ಹೃದಯವಿದ್ರಾವಕ ಕ್ಷಣದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಏನೆಿದೆ?

ಬೋನಿನಲ್ಲಿದ್ದ ಹುಲಿ (Tiger) ಯನ್ನು ದೋಣಿಯ ಮೂಲಕ ಕಾಡಿನ ನದಿಗೆ ತರಲಾವುದರಿಂದ ವಿಡಿಯೋ ಪ್ರರಂಭವಾಗುತ್ತದೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಪಂಜರ (ಬೋನಿನ) ದ ಬಾಗಿಲು ತೆಗೆಯುತ್ತಾರೆಯಷ್ಟೆ.

ಅದು ಕ್ಷಣಕ್ಕೆ ಕಾಯುತ್ತಿದ್ದ ಹುಲಿ (Tiger) ಒಮ್ಮಲೇ ನದಿಗೆ ಹಾರಿ, ಅದ್ಭುತ ಈಜುವ ಕಲೆಯೊಂದಿಗೆ ನೇರವಾಗಿ ಕಾಡಿನ ದಿಕ್ಕಿನಲ್ಲಿ ನಿರ್ಭಯವಾಗಿ ಸಾಗುತ್ತದೆ. ನದಿಯಲ್ಲಿ ಈಜುತ್ತ ಹುಲಿ (Tiger) ತನ್ನ ಸ್ವಸ್ಥಾನಕ್ಕೆ ಖುಷಿಯಿಂದ ಮರಳುತ್ತಿರುವ ದೃಶ್ಯವು ನೋಡುಗರಿಗೆ ಭಾವನಾತ್ಮಕ ಅನುಭವವಾಗುತ್ತದೆ.

ಈ ಅಪೂರ್ವ ದೃಶ್ಯವನ್ನು ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಶಾಂತ್ ನಂದಾ ʼXʼ (ಹಿಂದಿನ ಟ್ವಿಟ್ಟರ್) ನಲ್ಲಿ ಹಂಚಿಕೊಂಡಿದ್ದು, “ಇದು ಕೇವಲ ಬಿಡುಗಡೆ ಅಲ್ಲ, ಪ್ರಕೃತಿಗೆ ಹಿಂತಿರುಗುವ ಮುಕ್ತಜೀವನದ ಕಥೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅವರು ಈ ಹುಲಿ ಸುಂದರ್ಬನ್ಸ್‌ನಲ್ಲಿ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂಬುದನ್ನೂ ತಿಳಿಸಿದ್ದಾರೆ.

ಸುಂದರ್ಬನ್ಸ್‌ ಹುಲಿಗಳ ವಿಶೇಷತೆ ಏನು?

ಇಲ್ಲಿನ ಹುಲಿ (Tiger) ಗಳು ಮ್ಯಾಂಗ್ರೋವ್ ಪರಿಸರ ವ್ಯವಸ್ಥೆಗೆ ಹೊಂದಿಕೊಂಡಿವೆ ಮತ್ತು ಅವುಗಳ ರಕ್ಷಣೆ ಮತ್ತು ಬಿಡುಗಡೆಗೆ ಅಳವಡಿಸಿಕೊಂಡ ವಿಧಾನಗಳೂ ಸಹ ಇವೆ. ಅಂತಹ ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ಮಾಡುವ ಹಸಿರು ಸೈನಿಕರ ಸಂರಕ್ಷಣೆ ಮತ್ತು ಕಾರ್ಯಗಳ ವಿಶಿಷ್ಟ ಕಥೆ.

ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋವನ್ನು ಜುಲೈ 16 ರಂದು ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 78.9K Views ಪಡೆದುಕೊಂಡಿದೆ. ಬಳಕೆದಾರರು ಪ್ರತಿಯೊಂದು ದೃಶ್ಯವನ್ನು ಮೆಚ್ಚಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅನೇಕರು “ಮಾನವೀಯತೆ ಮತ್ತು ಪ್ರಕೃತಿಯ ಶ್ರೇಷ್ಠ ಸಂಯೋಜನೆ” ಎಂದು ಕೊಂಡಾಡಿದ್ದಾರೆ.

ಬೋನಿನಿಂದ ನದಿಗೆ ಹಾರಿದ ಹುಲಿ (Tiger) ಯ ವಿಡಿಯೋ :

https://twitter.com/i/status/1945530439877419411


Astrology : ಹೇಗಿದೆ ಗೊತ್ತಾ.? ಜುಲೈ 18 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 18 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಬಂಧುಗಳಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ವ್ಯವಹಾರದಲ್ಲಿ ಹೊಸ ಹೂಡಿಕೆಗಳು ಸಿಗುತ್ತವೆ. ಮನೆಯಲ್ಲಿ ಸ್ನೇಹಿತರೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ. ಕೈಗೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಉದ್ಯೋಗಿಗಳಿಗೆ ಅಧಿಕಾರಿಗಳ ಆಶೀರ್ವಾದ ದೊರೆಯುತ್ತದೆ. ನಿರುದ್ಯೋಗದಿಂದ ಪ್ರಯತ್ನಗಳು ಫಲ ನೀಡುತ್ತವೆ.

*ವೃಷಭ ರಾಶಿ*

ವ್ಯವಹಾರ ಮತ್ತು ಉದ್ಯೋಗಗಳಲ್ಲಿ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ದೈವಿಕ ದರ್ಶನ ಪಡೆಯುತ್ತೀರಿ . ಆರೋಗ್ಯ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಪ್ರಮುಖ ವಿಷಯಗಳಲ್ಲಿ ಕುಟುಂಬ ಸದಸ್ಯರಿಂದ ಸಲಹೆ ಪಡೆಯುತ್ತೀರಿ. ಕೈಗೊಂಡ ಕೆಲಸ ನಿಧಾನವಾಗಿ ಮುಂದುವರಿಯುತ್ತದೆ. ಬಂಧುಗಳ ಭೇಟಿಯು ಸಂತೋಷವನ್ನು ತರುತ್ತದೆ.

*ಮಿಥುನ ರಾಶಿ*

ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಅಸಡ್ಡೆ ತೋರುವುದು ಒಳ್ಳೆಯದಲ್ಲ. ವ್ಯವಹಾರ ನಿಧಾನವಾಗುತ್ತದೆ, ಉದ್ಯೋಗದಲ್ಲಿ ಹತಾಶೆ ಹೆಚ್ಚಾಗುತ್ತದೆ. ಕೈಗೊಂಡ ಕೆಲಸ ನಿಧಾನವಾಗಿ ಸಾಗುತ್ತದೆ. ಆರ್ಥಿಕ ಪರಿಸ್ಥಿತಿ ನಿರುತ್ಸಾಹಗೊಳಿಸುತ್ತದೆ. ಪ್ರಯತ್ನಗಳ ಹೊರತಾಗಿಯೂ ಕೆಲವು ವಿಷಯಗಳು ಪೂರ್ಣಗೊಳ್ಳುವುದಿಲ್ಲ. ವ್ಯರ್ಥ ಖರ್ಚುಗಳು ಇರುತ್ತವೆ.

*ಕಟಕ ರಾಶಿ*

ಮನೆಯ ಹೊರಗೆ ಕೆಲಸದ ಒತ್ತಡ ಹೆಚ್ಚಾಗಿ ತಲೆನೋವು ಉಂಟಾಗುತ್ತದೆ. ಪ್ರಯಾಣದಲ್ಲಿ ಅಡೆತಡೆಗಳು ಇರುತ್ತವೆ. ವ್ಯವಹಾರದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ವಿಳಂಬ ಉಂಟಾಗುತ್ತದೆ. ಹಣಕಾಸಿನ ವಿಷಯಗಳು ನಿರಾಶೆಯನ್ನು ಉಂಟುಮಾಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಚಿಂತೆಗಳು ಉಂಟಾಗುತ್ತವೆ.

ಇದನ್ನು ಓದಿ : https://janaspandhan.com/
*ಸಿಂಹ ರಾಶಿ*

ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತವೆ. ಆತ್ಮೀಯರಿಂದ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ವ್ಯವಹಾರಗಳು ಮತ್ತು ಉದ್ಯೋಗಗಳಲ್ಲಿ ತೃಪ್ತಿದಾಯಕ ವಾತಾವರಣವಿರುತ್ತದೆ. ಹೊಸ ಮನೆ ನಿರ್ಮಾಣ ಪ್ರಯತ್ನಗಳು ಫಲ ನೀಡುತ್ತವೆ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಪರಿಚಯಗಳು ಹೆಚ್ಚಾಗುತ್ತವೆ. ಹೊಸ ವಾಹನ ಯೋಗವಿದೆ.

*ಕನ್ಯಾ ರಾಶಿ*

ಬಾಲ್ಯದ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗುತ್ತದೆ. ವ್ಯವಹಾರಗಳಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. ಉದ್ಯೋಗಗಳಲ್ಲಿನ ಕೆಲಸದ ಹೊರೆಯಿಂದ ಪರಿಹಾರ ಸಿಗುತ್ತದೆ. ದೇವಾಲಯಗಳಿಗೆ ಭೇಟಿ ನೀಡಲಾಗುತ್ತದೆ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ. ಆಪ್ತ ಸ್ನೇಹಿತರಿಂದ ಶುಭ ಸುದ್ದಿ ಸಿಗುತ್ತದೆ.

*ತುಲಾ ರಾಶಿ*

ಕುಟುಂಬ ಸದಸ್ಯರ ಬಗ್ಗೆ ಪ್ರಮುಖ ನಿರ್ಧಾರಗಳಲ್ಲಿ ಹಠಾತ್ ಬದಲಾವಣೆಗಳನ್ನು ಮಾಡಲಾಗುತ್ತದೆ. ಆರ್ಥಿಕ ತೊಂದರೆಗಳು ಉಂಟಾಗುತ್ತವೆ. ಆರೋಗ್ಯ ವಿಷಯಗಳಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ದೂರದ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ವ್ಯವಹಾರಗಳು ಮತ್ತು ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಮುಂದುವರಿಯುವುದಿಲ್ಲ.

*ವೃಶ್ಚಿಕ ರಾಶಿ*

ಸಂಬಂಧಿಕರೊಂದಿಗೆ ವಿವಾದಗಳು ಇರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ, ಕಠಿಣ ಪರಿಶ್ರಮವಿಲ್ಲದೆ ಫಲಿತಾಂಶಗಳು ಕಂಡುಬರುವುದಿಲ್ಲ. ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆರ್ಥಿಕ ಪರಿಸ್ಥಿತಿ ನಿರಾಶೆಯನ್ನು ಉಂಟುಮಾಡುತ್ತದೆ. ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಧನುಸ್ಸು ರಾಶಿ*

ಜೀವನ ಸಂಗಾತಿಯ ಮೂಲಕ ಆಸ್ತಿ ಲಾಭದ ಸೂಚನೆಗಳಿವೆ. ಆರ್ಥಿಕ ಆದಾಯ ಉತ್ತಮವಾಗಿರುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಹೊಸ ಪರಿಚಯಗಳು ಹೆಚ್ಚಾಗುತ್ತವೆ. ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಸಣ್ಣ ಕೈಗಾರಿಕೆಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಉದ್ಯೋಗಿಗಳು ತಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತಾರೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ.

*ಮಕರ ರಾಶಿ*

ಹಳೆಯ ಸಾಲಗಳನ್ನು ಮರುಪಾವತಿಸಲು ಹೊಸ ಸಾಲಗಳನ್ನು ತೆಗೆದುಕೊಳ್ಳಲಾಗುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಹರಿಸಬೇಕು. ಪ್ರಮುಖ ಕಾರ್ಯಗಳನ್ನು ಮುಂದೂಡಲಾಗುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಆರ್ಥಿಕ ಪರಿಸ್ಥಿತಿ ನಿರಾಶೆಯನ್ನು ಉಂಟುಮಾಡುತ್ತದೆ. ವ್ಯವಹಾರಗಳು ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

*ಕುಂಭ ರಾಶಿ*

ಸ್ನೇಹಿತರಿಂದ ವಿವಾದಗಳ ಬಗ್ಗೆ ಪ್ರಮುಖ ವಿಷಯಗಳು ತಿಳಿಯುತ್ತವೆ. ಅಮೂಲ್ಯವಾದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ವಿಸ್ತರಿಸುತ್ತವೆ. ಕೈಗೊಂಡ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಉದ್ಯೋಗಗಳಲ್ಲಿ ಸಂಬಳ ಮತ್ತು ಭತ್ಯೆಯ ಬಗ್ಗೆ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ.

*ಮೀನ ರಾಶಿ*

ನೀವು ಆರ್ಥಿಕ ತೊಂದರೆಗಳನ್ನು ನಿವಾರಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಆಸ್ತಿ ವಿವಾದಗಳು ಬಗೆಹರಿಯುತ್ತವೆ. ಮನೆ ನಿರ್ಮಾಣ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಕೈಗೊಂಡ ಕೆಲಸ ಸರಾಗವಾಗಿ ಸಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ಸಿಗುತ್ತವೆ. ಅಧಿಕಾರಿಗಳ ಆಶೀರ್ವಾದದಿಂದ ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

Astrology

Bloating : ನಿತ್ಯವೂ ಗ್ಯಾಸ್ಟ್ರಿಕ್ ಕಾಡುತ್ತಿದೆಯಾ? ನೀವು ಸೇವಿಸುತ್ತಿರುವ ಈ ಆಹಾರಗಳೇ ಕಾರಣವಾಗಬಹುದು!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಇದೀಗ ಜನರಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿರುವ ಆರೋಗ್ಯ ಸಮಸ್ಯೆಗಳೆಂದರೆ ಹೊಟ್ಟೆ ಉಬ್ಬರಿಕೆ (Bloating), ಗ್ಯಾಸ್ಟ್ರಿಕ್ ಮತ್ತು ಅಸಿಡಿಟಿ. ಈ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದಕ್ಕೆ ಕಾರಣವಾದರೂ ಏನು.?

ಈ ಸಮಸ್ಯೆಗೆ ಮೂಲ ಕಾರಣ ನಾವೆ ಸೇವಿಸುತ್ತಿರುವ ಆಹಾರ ಪದ್ಧತಿ ಮತ್ತು ಜೀವನ ಶೈಲಿ. ಕೆಲವೊಮ್ಮೆ ಆರೋಗ್ಯಕರವೆಂದು ನಂಬಿ ಸೇವಿಸುವ ಕೆಲವೊಂದು ಆಹಾರಗಳೂ ಕೂಡಾ ಈ Bloating ಸಮಸ್ಯೆಗೆ ಕಾರಣವಾಗಬಹುದು ಎಂಬುದು ಅಚ್ಚರಿಯ ಸಂಗತಿಯೇ ಸರಿ.

ಮನೆಯಲ್ಲಿ ತಾಯಿಯ ಕೈಯಿಂದ ತಯಾರಾಗುವ ಬಿಸಿಬಿಸಿ ಅನ್ನ, ಸಾರು, ಪಲ್ಯ ಸೇವಿಸಿ ಮಲಗಿದರೆ ನಿದ್ರೆ ಚೆನ್ನಾಗಿರುತ್ತದೆ. ಆದರೆ ಹೊರಗಡೆ, ವಿಶೇಷವಾಗಿ ಹೋಟೆಲ್ ಅಥವಾ ರಸ್ತೆ ಬದಿ ಆಹಾರ ಸೇವಿಸಿದರೆ, ಕೆಲವೇ ನಿಮಿಷಗಳಲ್ಲಿ ಹೊಟ್ಟೆ Bloating ತೊಂದರೆ ಶುರುವಾಗಬಹುದು.

ಇದನ್ನು ಓದಿ : ಮಾಲ್‌ನಲ್ಲಿ Fire disaster : ಮಹಿಳೆಯರು, ಮಕ್ಕಳು ಸೇರಿ 50ಕ್ಕೂ ಹೆಚ್ಚು ಮಂದಿ ಸಾವು.!

ಜೊತೆಗೆ ನಮ್ಮ ಮನೆಯಲ್ಲಿ ತಯಾರಿಸುವ ಆಹಾರದ ಗುಣಮಟ್ಟ, ಅದರಲ್ಲಿರುವ ಕೃತಕ ಪದಾರ್ಥಗಳು, ಎಣ್ಣೆಯ ಮರುಬಳಕೆ ಇವೆಲ್ಲವೂ ನಮ್ಮ ಜೀರ್ಣಕ್ರಿಯೆಗೇ ಸಮಸ್ಯೆ ಉಂಟುಮಾಡಬಹುದು.

ಈ ಆಹಾರ ಪದಾರ್ಥಗಳೆ ನಮ್ಮ ಹೊಟ್ಟೆ ಉಬ್ಬರಕ್ಕೆ (Bloating) ಕಾರಣವಾಗಬಹುದು :
1. ಹಣ್ಣುಗಳು ಮತ್ತು ತರಕಾರಿಗಳು :

ಹಣ್ಣು, ತರಕಾರಿಗಳ ಪೋಷಕಾಂಶ ತುಂಬಿರುವುದು ನಿಸ್ಸಂಶಯ. ಆದರೆ, ಕೆಲವೊಂದು ಹಣ್ಣುಗಳು ಮತ್ತು ತರಕಾರಿಗಳ ಸೇವನೆಯ ಬಳಿಕ ಕೆಲವರಿಗೆ ಹೊಟ್ಟೆ ಉಬ್ಬರ (Bloating) ವಾಗುವುದು ಕಾಣಿಸಿಕೊಳ್ಳಬಹುದು. ಇದಕ್ಕೆ ಪ್ರಮುಖ ಕಾರಣವೆಂದರೆ:

  • ಅತಿಯಾದ ಫೈಬರ್ : ಹೆಚ್ಚು ಫೈಬರ್ ಹೊಂದಿರುವ ಹಣ್ಣುಗಳು ಜೀರ್ಣಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ.

  • ಸಂಕೀರ್ಣ ಕಾರ್ಬೋಹೈಡ್ರೇಟುಗಳು : ಇವು ಜೀರ್ಣಾಗ್ನಿಗೆ ಲಭ್ಯವಿಲ್ಲದ ಕಾರಣ, ಬಾಕ್ಟೀರಿಯಾಗಳಿಂದ ಹದಗೆಡುತ್ತವೆ. ಪರಿಣಾಮವಾಗಿ ಅನಿಲ ಉಂಟಾಗಿ ಹೊಟ್ಟೆ ಉಬ್ಬರ (Bloating) ಆಗುತ್ತದೆ.

ಇದನ್ನು ಓದಿ : Car – bike collision : ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ ದುರ್ಮರಣ.!
2. FODMAP ಆಹಾರಗಳು :

SIBO ಅಥವಾ IBS (ಇರಿಟಬಲ್ ಬೌವಲ್ ಸಿಂಡ್ರೋಮ್) ಸಮಸ್ಯೆ ಇರುವವರು ಈ ಕೆಳಗಿನ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉಬ್ಬರ ಮತ್ತಷ್ಟು ಹೆಚ್ಚಾಗಬಹುದು:

  • ಹೂಕೋಸು, ಎಲೆಕೋಸು, ಬ್ರೊಕೊಲಿ : ಇವುಗಳಲ್ಲಿ ಕಾರ್ಬೋಹೈಡ್ರೇಟ್‌ಗಳ ಪ್ರಮಾಣ ಜಾಸ್ತಿ ಇದ್ದುದ್ದರಿಂದ ಇದು ಜೀರ್ಣವಾಗದ ಕಾರಣ ಅನಿಲ ಉಂಟಾಗುತ್ತದೆ.

  • ಬೀನ್ಸ್ ಮತ್ತು ದ್ವಿದಳ ಧಾನ್ಯಗಳು : ಇವು FODMAP ಫುಡ್‌ಗಳಾಗಿ ಪರಿಗಣಿಸಲ್ಪಡುತ್ತವೆ.

3. ಈರುಳ್ಳಿ ಮತ್ತು ಬೆಳ್ಳುಳ್ಳಿ :

ಇವುಗಳಲ್ಲಿ ‘ಫ್ರಕ್ಟಾನ್ಸ್’ ಎಂಬ ಸಂಕೀರ್ಣ ಕಾರ್ಬೋಹೈಡ್ರೇಟ್ ಅಂಶವಿದೆ. ಇದು ಕೆಲವರಿಗೆ ಸಂಪೂರ್ಣವಾಗಿ ಜೀರ್ಣವಾಗದೇ ಅನಿಲ ಉಂಟುಮಾಡಬಹುದು.

4. ಹಣ್ಣುಗಳಲ್ಲಿ ಫೈಬರ್ ಹಾಗೂ ಸೋರ್ಬಿಟಾಲ್ :
  • ಸೇಬು, ಪಿಯರ್ಸ್ : ಪೆಕ್ಟಿನ್ ಎಂಬ ಫೈಬರ್ ಅಂಶ ಇರುವ ಕಾರಣ ಜೀರ್ಣಕ್ರಿಯೆಗೆ ತೊಂದರೆ.

  • ಪೀಚ್, ಚೆರ್ರಿ, ಪ್ಲಮ್ : ಇವುಗಳಲ್ಲಿ ಸೋರ್ಬಿಟಾಲ್ ಅಂಶ ಹೆಚ್ಚು, ಇದು ಹೊಟ್ಟೆ ಉಬ್ಬರ (Bloating) ಕ್ಕೆ ಕಾರಣವಾಗಬಹುದು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ತಜ್ಞರ ಸಲಹೆ ಏನು :
  • ನಿಮ್ಮ ದೇಹಕ್ಕೆ ಯಾವ ಆಹಾರವು ಸರಿಯಾಗುತ್ತದೆ, ಯಾವುದರಿಂದ ತೊಂದರೆ ಆಗುತ್ತದೆಯೋ ಅನ್ನೋದನ್ನು ಗಮನಿಸಿ ಡೈಟ್‌ ಪ್ಲಾನ್ ರೂಪಿಸಿಕೊಳ್ಳುವುದು ಉತ್ತಮ.

  • ಹೊರಗಡೆ ಊಟ ಮಾಡುವ ಬದಲು ಮನೆಯಲ್ಲಿ ತಯಾರಾದ ತಾಜಾ ಆಹಾರ ಸೇವಿಸುವುದು ಉತ್ತಮ.

  • ಹೆಚ್ಚು ಫೈಬರ್ ಮತ್ತು ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳು ಇರುವ ಆಹಾರ ಸೇವನೆಯ ನಂತರ ದೇಹದ ಪ್ರತಿಕ್ರಿಯೆ ಗಮನಿಸಿ, ಅವುಗಳನ್ನು ನಿಯಂತ್ರಿತವಾಗಿ ಸೇವಿಸಬೇಕು.

Note :  ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಒದಗಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗೆ, ವೃತ್ತಿಪರ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಜನಸ್ಪಂದನ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ.


Home remedies : “ನೈಸರ್ಗಿಕವಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮನೆಮದ್ದುಗಳಿವು.!”

Home remedies

ಜನಸ್ಪಂದನ ನ್ಯೂಸ್‌, ಆರೋಗ್ಯ : ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾದರೆ ತುಂಬಾ ಅಪಾಯಕಾರಿ, ಈ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿವೆ ಕೆಲ ಮನೆಮದ್ದು (Home remedies) ಗಳು.

ಹೃದಯ ಸಂಬಂಧಿ ಕಾಯಿಲೆಗಳು, ಸ್ಟ್ರೋಕ್ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಕೊಲೆಸ್ಟ್ರಾಲ್ (Cholesterol) ಅಂದರೆ ಕೆಟ್ಟ ಕೊಬ್ಬಿನ ಪ್ರಮಾಣ ಜಾಸ್ತಿಯಾದರೆ ದೇಹಕ್ಕೆ ತುಂಬಾ ಅಪಾಯಕಾರಿ. ಕೆಲವು ಸಂದರ್ಭಗಳಲ್ಲಿ ಈ ಸಮಸ್ಯೆಗೆ ಔಷಧೋಪಚಾರ ಅನಿವಾರ್ಯವಾದರೂ, ಸರಳ ಮತ್ತು ಆರೋಗ್ಯಕರ ಜೀವನಶೈಲಿ ಬದಲಾವಣೆಯ (Home remedies) ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಬಹುದಾಗಿದೆ.

ಇದನ್ನು ಓದಿ : Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!

ನಿಮ್ಮ ಬ್ಲಡ್ ಟೆಸ್ಟ್‌ನಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗಿರುವುದು ಕಂಡುಬಂದರೆ ಆತಂಕಪಡುವ ಅಗತ್ಯವಿಲ್ಲ. ಆದರೆ, ಒಂದು ವೇಳೆ ಸಕಾಲದಲ್ಲಿ ಗಮನಹರಿಸದೇ ಬಿಟ್ಟರೆ ಇದು ಹೃದಯಾಘಾತ ಅಥವಾ ಸ್ಟ್ರೋಕ್‌ಗೆ ದಾರಿ ಮಾಡಿಕೊಡಬಹುದು. ಈಗ ಮನೆಮದ್ದು (Home remedies) ಗಳ ಬಗ್ಗೆ ತಿಳಿಯೋಣ.

ಈ ಆಹಾರ ಪದ್ಧತಿಗಳು (Home remedies) ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತವೆ :
  • ಹೆಚ್ಚು ಕೊಬ್ಬು ಇರುವ ಆಹಾರಗಳಿಂದ ದೂರಿರಿ : ರೆಡ್ ಮೀಟ್, ಸಂಪೂರ್ಣ ಹಾಲು, ಚೀಸ್, ಮೊಸರು, ತೆಂಗಿನ ಎಣ್ಣೆ, ಪಾಮ್ ಆಯಿಲ್ ಇವುಗಳಲ್ಲಿ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಫ್ಯಾಟ್ ಹೆಚ್ಚು ಇರುತ್ತದೆ. ಇವುಗಳ ಸೇವನೆಯನ್ನು ನಿಯಂತ್ರಿಸಿ.
  • ಬೇಕರಿ ತಿನಿಸುಗಳನ್ನು ತಗ್ಗಿಸಿ : ಕೇಕ್, ಫ್ರೆಂಚ್ ಫ್ರೈಸ್, ಬಿಸ್ಕತ್ತುಗಳಲ್ಲಿ ಟ್ರಾನ್ಸ್ ಕೊಬ್ಬುಗಳು ಇರುತ್ತವೆ. ನಿಯಂತ್ರಿತ ಸೇವನೆಯೇ ಆರೋಗ್ಯಕ್ಕೆ ಲಾಭದಾಯಕ.
  • ಸೊಲ್ಯುಬಲ್ ಫೈಬರ್ ಆಹಾರ ಸೇವನೆ : ಓಟ್ಸ್, ಬೀನ್ಸ್, ಬೇಳೆ, ಸೇಬು, ಕ್ಯಾರೆಟ್, ಸಿಹಿಗೆಣಸು, ಅವಕಾಡೋ, ಬೀಜಗಳು ಇತ್ಯಾದಿಗಳನ್ನು ದಿನಚರಿಯಲ್ಲಿ ಸೇರಿಸಿ. ಇವು ದೇಹದಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳುವುದನ್ನು ತಡೆಯುತ್ತವೆ.
ಇದನ್ನು ಓದಿ : Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!
ವ್ಯಾಯಾಮದ ಮಾಡಿ :

ಪ್ರತಿ ವಾರ ಕನಿಷ್ಠ 150 ನಿಮಿಷಗಳ ಏರೋಬಿಕ್ ವ್ಯಾಯಾಮ ಮಾಡುವ ಗುರಿ ಇಟ್ಟುಕೊಳ್ಳಿ. ಬಿರುಸು ನಡಿಗೆ, ಈಜು, ಸೈಕ್ಲಿಂಗ್, ಜಾಗಿಂಗ್‌ನಂತಹ ವ್ಯಾಯಾಮಗಳು ಕೆಟ್ಟ ಕೊಬ್ಬು ಕರಗಿಸಿ ತೂಕವನ್ನು ಸಹ ತಗ್ಗಿಸುತ್ತವೆ.

ಆಲ್ಕೋಹಾಲ್ ಸೇವನೆ ತಪ್ಪಿಸಿ :

2024ರಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಆಲ್ಕೋಹಾಲ್ ಸೇವನೆ ಕಡಿಮೆ ಮಾಡಿದವರಿಗೆ ಹೃದಯರೋಗದ ಅಪಾಯ ಶೇಕಡಾ 23ರಷ್ಟು ಇಳಿದಿದೆ. ಆದ್ದರಿಂದ, ಮದ್ಯಪಾನವನ್ನ ಸಂಪೂರ್ಣವಾಗಿ ತ್ಯಜಿಸುವುದು ಆರೋಗ್ಯಕರ ಆಯ್ಕೆಯಾಗಿದೆ.

ಬೆಳ್ಳುಳ್ಳಿ ಸೇವನೆ :

ಬೆಳ್ಳುಳ್ಳಿಯಲ್ಲಿ ಇರುವ ನೈಸರ್ಗಿಕ ಸಂಯುಕ್ತಗಳು LDL ಕೊಲೆಸ್ಟ್ರಾಲ್‌ (Cholesterol) ನ್ನು ಕಡಿಮೆ ಮಾಡಲು ನೆರವಾಗುತ್ತವೆ. ದಿನಕ್ಕೆ ಒಂದು ಅಥವಾ ಎರಡು ಬೆಳ್ಳುಳ್ಳಿ ಹವನಗಳನ್ನು ಆಹಾರದಲ್ಲಿ ಬಳಸುವುದು ಉತ್ತಮ.

ಹೀಗೆ ಕೆಲ ಸರಳ ಪದ್ದತಿ (Home remedies) ಯಿಂದ ನಮ್ಮ ದೇಹದಲ್ಲಿ ಹೆಚ್ಚಾಗಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 17 ರ ದ್ವಾದಶ ರಾಶಿಗಳ ಫಲಾಫಲ.!
ಸಂಪಾದಕೀಯ :

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಯಾವಾಗಲೂ ಮಾತ್ರೆಗಳ ಅವಲಂಬನೆಯ ಅಗತ್ಯವಿಲ್ಲ. ಸರಿಯಾದ ಆಹಾರ ಪದ್ಧತಿ, ವ್ಯಾಯಾಮ, ನಶಾ ಪದಾರ್ಥಗಳಿಂದ ದೂರವಿರುವುದು ಮತ್ತು ನೈಸರ್ಗಿಕ ಮನೆಮದ್ದುಗಳ (Home remedies) ಸಹಾಯದಿಂದ ದೀರ್ಘಕಾಲಿಕ ಫಲಿತಾಂಶಗಳನ್ನು ಪಡೆಯಬಹುದು.

ಆರೋಗ್ಯದಲ್ಲಿ ತೊಂದರೆ ಹೆಚ್ಚು ಆಗುತ್ತಿರುವುದು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸುವುದು ಅತ್ಯಅಗತ್ಯ.

Note :  ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಒದಗಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗೆ, ವೃತ್ತಿಪರ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಜನಸ್ಪಂದನ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ.