Home Blog Page 57

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬಳು ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪಗೊಂಡು ಆಕೆಯನ್ನೇ ಕೊಲೆ (Kill /Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಘಟನೆಯಲ್ಲಿ ಕೊಲೆಯಾದ (Kill) ವಿವಾಹಿತೆynfnu ರೇಶ್ಮಾ (29) ಎಂದು, ಆನಂದ ಸುತಾರ (31) ಆತ್ಮಹತ್ಯೆಗೆ ಶರಣಾದ ಕೊಲೆ ಆರೋಪಿ ವ್ಯಕ್ತಿ ಎಂದು ಗುರುತಿಸಲಾಗಿದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ಘಟನೆ ಹೇಗೆ ನಡೆದಿದೆ?

ಆನಂದ-ರೇಶ್ಮಾ ಇವರಿಬ್ಬರು ಒಂದೇ ಗ್ರಾಮದವರಾಗಿದ್ದು ಇಬ್ಬರ ನಡುವೆ ಮೊದಲಿನಿಂದಲೂ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ ಇವರಿಬ್ಬರೂ ವಿವಾಹಿತರಾಗಿದ್ದು, ಇಬ್ಬರಿಗೂ ಮಕ್ಕಳಿದ್ದಾರೆ. ರೇಶ್ಮಾ ವಿವಾಹಿತೆ ಎಂದು ಗೊತ್ತಿದ್ದರೂ ಆನಂದ ಅವಳ ಜೊತೆ ಸಂಬಂಧವನ್ನು ಮುಂದುವರೆಸಿದ್ದ.

ಇವರಿಬ್ಬರೂ ಮೇಲಿಂದ ಮೇಲೆ ಭೇಟಿಯಾಗುತ್ತಿದ್ದರು ಮತ್ತು ಮೊಬೈಲ್ ನಲ್ಲಿ ದಿನನಿತ್ಯ ಮಾತಾಡುತ್ತಿದ್ದರು. ರೇಶ್ಮಾಳ ಮನೆಗೆ ಆನಂದ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ರೇಶ್ಮಾ ಮತ್ತು ಆನಂದ ಅವರ ಸಂಬಂಧದ ವಿಷಯ ರೇಶ್ಮಾಳ ಪತಿಗೆ ಕೆಲ ದಿನಗಳ ಹಿಂದೆ ತಿಳಿದಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ರೇಶ್ಮಾಳ ಪತಿ ಈ ಸಂಬಂಧದ ಬಗ್ಗೆ ಹಿರಿಯರ ಮೂಲಕ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ಆನಂದನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ, ರೇಶ್ಮಾಳ ಜೀವನದಲ್ಲಿ ತೊಂದರೆ ಮಾಡಬಾರದೆಂದು ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಡಿಸಿದ್ದರು. ಈ ಘಟನೆ ಬಳಿಕ ರೇಶ್ಮಾ ಮತ್ತು ಆನಂದ ಹಲವಾರು ದಿನಗಳ ಕಾಲ ಪರಸ್ಪರ ಸಂಪರ್ಕದಲ್ಲಿರಲಿಲ್ಲ.

ಇದರಿಂದ ಅಸಮಾಧಾನಗೊಂಡ ಆನಂದ, ಶುಕ್ರವಾರ ರೇಶ್ಮಾಳ ಮನೆಯಲ್ಲಿ ನುಗ್ಗಿ ಚಾಕುವಿನಿಂದ ಹೊಟ್ಟೆ ಮತ್ತು ಎದೆಗೆ  9 ಬಾರಿ ಇರಿದು ಹತ್ಯೆ (Kill /Murder)ಗೈದಿದ್ದಾನೆ.

ಸ್ವಾತಂತ್ರ್ಯೋತ್ಸವ ದಿನವೇ PSI ಪತ್ನಿ ಆತ್ಮಹತ್ಯೆ.!
ಆತ್ಮಹತ್ಯೆಗೆ ಶರಣಾದ ಆನಂದ :

ಪ್ರೇಯಸಿಯನ್ನು ಹತ್ಯೆ (Kill /Murder) ಗೈದ ನಂತರ ಆನಂದ ತಾನೂ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದನು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ನಂದಗಡ ಪೊಲೀಸ್ ಠಾಣೆ ಮಾಹಿತಿ ನೀಡಿದೆ.

ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.


Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!

coaching

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದ ಮಧುಬನಿ ಜಿಲ್ಲೆಯ ಜೈನಗರ ಪ್ರದೇಶದಲ್ಲಿ ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಕೋಚಿಂಗ್ (Coaching) ಸೆಂಟರ್‌ನೊಬ್ಬ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಾಣಿಸಿಕೊಂಡಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಈ ಘಟನೆ ಜೈನಗರದ ಭೇಲ್ವಾ ಚೌಕ್ ಸಮೀಪದ ಕೋಚಿಂಗ್ (Coaching) ಸಂಸ್ಥೆಯಲ್ಲಿ ನಡೆದಿದ್ದು, ಆರೋಪಿಯ ಹೆಸರನ್ನು ರಾಕೇಶ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇದೇ ವ್ಯಕ್ತಿಯ ಮೇಲೆ ಇದೇ ರೀತಿಯ ಆರೋಪ ಮೊದಲು ಕೂಡ ಕೇಳಿಬಂದಿದೆ.

ಸ್ಥಳೀಯರು ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಸಂಬಂಧಿಸಿದ ತರಬೇತಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಪೋಷಕರು ಮಕ್ಕಳಿಗೆ ಜಾಗೃತಿ ಮೂಡಿಸಿ, ಅವರ ಸುರಕ್ಷತೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡುತ್ತಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಪೊಲೀಸರು ಪ್ರಕರಣದ ಕುರಿತು ತನಿಖೆ ಪ್ರಾರಂಭಿಸಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಸ್ತುತ ಆರೋಪಿಯು ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದ್ದು, ಸಂಬಂಧಿತ ಕೋಚಿಂಗ್ (Coaching) ಸೆಂಟರ್ ತನ್ನ ಸ್ಥಳವನ್ನು ಬದಲಾಯಿಸಿರುವುದಾಗಿ ತಿಳಿದುಬಂದಿದೆ.

ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ವಿಡಿಯೋ :

KSRTC Bus ಲಾರಿಗೆ ಡಿಕ್ಕಿ : ಮೂವರಿಗೆ ದುರ್ಮರಣ, 7 ಮಂದಿ ಗಂಭೀರ ಗಾಯ.!

0

ಜನಸ್ಪಂದನ ನ್ಯೂಸ್‌, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಾಗಲಕೋಟೆಯಿಂದ ಮಂಗಳೂರು ಕಡೆಗೆ ಹೊರಟಿದ್ದ KA 19 F 3470 ನಂಬರ್‌ನ ಕೆಎಸ್‌ಆರ್‌ಟಿಸಿ ಬಸ್ (Bus) ಓವರ್‌ಟೇಕ್ ಮಾಡುವ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅವಘಡ ಸಂಭವಿಸಿದೆ.

ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಾಳುಗಳಲ್ಲಿ ಸಣ್ಣ ಮಕ್ಕಳೂ ಸೇರಿದ್ದಾರೆ.

ಮೃತರು ಬಾಗಲಕೋಟೆ ಮೂಲದವರು :

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರು,

  • ನಿಲವ್ವ ಹರದೊಳ್ಳಿ (40) – ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮ.
  • ಗಿರಿಜವ್ವಾ ಬೂದನ್ನವರ (30) – ಜಾಲಿಹಾಳ ಗ್ರಾಮ.
  • ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಇನ್ನಷ್ಟೇ ಪತ್ತೆಯಾಗಬೇಕು).

ಮೃತರು ಎಲ್ಲರೂ ಬಾಗಲಕೋಟೆ ಮೂಲದವರಾಗಿದ್ದು, ಕೆಲಸದ ನಿಮಿತ್ತ ಮಂಗಳೂರಿಗೆ ಹೊರಟಿದ್ದರು ಎಂದು ತಿಳಿದುಬಂದಿದೆ.

ಪ್ರಕರಣ ದಾಖಲು :

ಅಪಘಾತಕ್ಕೆ ಕಾರಣವಾದ ಬಸ್ (Bus) ಚಾಲಕ ಯಮನಪ್ಪ ಮಾಗಿ (ಆಲಮಟ್ಟಿ ಗ್ರಾಮ) ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ (Bus) ಚಾಲಕ ಮತ್ತು ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್‌ (Bus) ಅಪಘಾತದ ಹಿನ್ನೆಲೆ :

ಯಲ್ಲಾಪುರ–ಅಂಕೋಲಾ ರಸ್ತೆಯು ದಟ್ಟ ಕಾಡು ಮತ್ತು ಘಟ್ಟ ಪ್ರದೇಶ ಹೊಂದಿದ್ದು ಅಪಾಯಕರ ಹೆದ್ದಾರಿಯಾಗಿ ಪರಿಗಣಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇರಳ ಮೂಲದ ಲಾರಿ ಚಾಲಕ ರಾತ್ರಿ ಇಂಡಿಕೇಟರ್ ಹಾಕದೆ ಕತ್ತಲೆಯಲ್ಲೇ ವಾಹನ ನಿಲ್ಲಿಸಿದ್ದರಿಂದ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಬಸ್‌ (Bus) ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪೊಲೀಸ್ ಪರಿಶೀಲನೆ :

ಯಲ್ಲಾಪುರ ಸಿಪಿಐ ರಮೇಶ್ ಹಾನಾಪುರ, ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಯಲ್ಲಾಪುರ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.


ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!

beauty-parlour

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ನಗರದಲ್ಲಿ ನಿಯಮ ಉಲ್ಲಂಘನೆ ನಡೆಸುತ್ತಿದ್ದ ಬ್ಯೂಟಿ ಪಾರ್ಲರ್‌ (beauty-parlour) ಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ದಾಳಿ ನಡೆಸಿದ್ದು, ಶುಕ್ರವಾರ (ಆ.15) ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ನಿರ್ದೇಶನದಂತೆ, ಡಿಎಚ್‌ಒ ಡಾ. ಈಶ್ವರ ಗಡಾದಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 30 ಬ್ಯೂಟಿ ಪಾರ್ಲರ್‌ಗಳನ್ನು ಪರಿಶೀಲಿಸಲಾಯಿತು.

ದಾಳಿಯ ವೇಳೆ ಕೆಲವು ಪಾರ್ಲರ್‌ (beauty-parlour) ಗಳಲ್ಲಿ ಮೇಕಪ್, ಟ್ರೆಡಿಂಗ್, ವ್ಯಾಕ್ಸಿಂಗ್ ಸೇವೆಗಳ ಬದಲು ಕೂದಲು ಕಸಿ, ಚರ್ಮರೋಗ ಚಿಕಿತ್ಸೆ, ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಹಾನಿಕಾರಕ ಕೆಮಿಕಲ್ ಹಾಗೂ ಸಿರೈಡ್‌ಗಳಂತಹ ಔಷಧಿಗಳನ್ನು ಬಳಸುತ್ತಿರುವುದು ಪತ್ತೆಯಾಯಿತು.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಪರಿಶೀಲನೆಯ ನಂತರ, 10 ಪಾರ್ಲರ್‌ (beauty-parlour) ಗಳನ್ನು ತಕ್ಷಣ ಸೀಜ್ ಮಾಡಲಾಗಿದ್ದು, 20 ಪಾರ್ಲರ್‌ಗಳಿಗೆ ನೋಟಿಸ್‌ ನೀಡಲಾಗಿದೆ. ಅಧಿಕಾರಿಗಳ ಪ್ರಕಾರ, ಕೂದಲು ಕಸಿ ಹಾಗೂ ಚರ್ಮ ಚಿಕಿತ್ಸೆಯನ್ನು ಮಾತ್ರ ನುರಿತ ತಜ್ಞ ವೈದ್ಯರು ನಡೆಸಬೇಕು ಎಂಬ ನಿಯಮಗಳಿದ್ದರೂ, ಅನರ್ಹ ಸಿಬ್ಬಂದಿ ಈ ಸೇವೆಗಳನ್ನು ನೀಡುತ್ತಿರುವುದು ಗಂಭೀರ ಆರೋಗ್ಯ ಅಪಾಯವನ್ನು ಉಂಟುಮಾಡುತ್ತಿದೆ.

ಸಾರ್ವಜನಿಕರು ಕೂಡ, “ಅಮಾಯಕ ಮಹಿಳೆಯರು ಮತ್ತು ಯುವತಿಯರ ಮೇಲೆ ಪಾರ್ಲರ್ ಸಿಬ್ಬಂದಿ ಮೋಸ ಮಾಡುತ್ತಿದ್ದಾರೆ. ಹಾನಿಕಾರಕ ಕೆಮಿಕಲ್‌ಗಳಿಂದ ಬ್ಲೀಚಿಂಗ್ ಮತ್ತು ಫೇಸ್‌ವಾಶ್ ಮಾಡುವುದರಿಂದ ಚರ್ಮರೋಗ ತಗುಲುವ ಸಾಧ್ಯತೆ ಹೆಚ್ಚು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಜಿಲ್ಲಾಧಿಕಾರಿ ಅವರ ನಿರ್ಧಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರು, “ನಿಯಮ ಉಲ್ಲಂಘಿಸಿದ ಪಾರ್ಲರ್ (beauty-parlour) ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಸಾರ್ವಜನಿಕರೂ ಪಾರ್ಲರ್ ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಹಣ ಕಳೆದುಕೊಳ್ಳುವುದರ ಜೊತೆಗೆ, ಚರ್ಮದ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ” ಎಂದು ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದ ಮಧುಬನಿ ಜಿಲ್ಲೆಯ ಜೈನಗರ ಪ್ರದೇಶದಲ್ಲಿ ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಕೋಚಿಂಗ್ (Coaching) ಸೆಂಟರ್‌ನೊಬ್ಬ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಾಣಿಸಿಕೊಂಡಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಈ ಘಟನೆ ಜೈನಗರದ ಭೇಲ್ವಾ ಚೌಕ್ ಸಮೀಪದ ಕೋಚಿಂಗ್ (Coaching) ಸಂಸ್ಥೆಯಲ್ಲಿ ನಡೆದಿದ್ದು, ಆರೋಪಿಯ ಹೆಸರನ್ನು ರಾಕೇಶ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇದೇ ವ್ಯಕ್ತಿಯ ಮೇಲೆ ಇದೇ ರೀತಿಯ ಆರೋಪ ಮೊದಲು ಕೂಡ ಕೇಳಿಬಂದಿದೆ.

ಸ್ಥಳೀಯರು ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಸಂಬಂಧಿಸಿದ ತರಬೇತಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಪೋಷಕರು ಮಕ್ಕಳಿಗೆ ಜಾಗೃತಿ ಮೂಡಿಸಿ, ಅವರ ಸುರಕ್ಷತೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡುತ್ತಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಪೊಲೀಸರು ಪ್ರಕರಣದ ಕುರಿತು ತನಿಖೆ ಪ್ರಾರಂಭಿಸಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಸ್ತುತ ಆರೋಪಿಯು ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದ್ದು, ಸಂಬಂಧಿತ ಕೋಚಿಂಗ್ (Coaching) ಸೆಂಟರ್ ತನ್ನ ಸ್ಥಳವನ್ನು ಬದಲಾಯಿಸಿರುವುದಾಗಿ ತಿಳಿದುಬಂದಿದೆ.

ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ವಿಡಿಯೋ :


ಬೆಳಿಗ್ಗೆ 1 ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪ್ರಯೋಜನಗಳು.!

ABC Juice

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.

ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.

ರೋಗನಿರೋಧಕ ಶಕ್ತಿ :

ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಜೀರ್ಣಕ್ರಿಯೆ ಸುಧಾರಣೆ :

ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಲಾಭಕಾರಿ :

ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ದೇಹದ ನಿರ್ವಿಷೀಕರಣ :

ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.

ತೂಕ ನಿಯಂತ್ರಣ :

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.

ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ನಗರದಲ್ಲಿ ನಿಯಮ ಉಲ್ಲಂಘನೆ ನಡೆಸುತ್ತಿದ್ದ ಬ್ಯೂಟಿ ಪಾರ್ಲರ್‌ (beauty-parlour) ಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ದಾಳಿ ನಡೆಸಿದ್ದು, ಶುಕ್ರವಾರ (ಆ.15) ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ನಿರ್ದೇಶನದಂತೆ, ಡಿಎಚ್‌ಒ ಡಾ. ಈಶ್ವರ ಗಡಾದಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 30 ಬ್ಯೂಟಿ ಪಾರ್ಲರ್‌ಗಳನ್ನು ಪರಿಶೀಲಿಸಲಾಯಿತು.

ದಾಳಿಯ ವೇಳೆ ಕೆಲವು ಪಾರ್ಲರ್‌ (beauty-parlour) ಗಳಲ್ಲಿ ಮೇಕಪ್, ಟ್ರೆಡಿಂಗ್, ವ್ಯಾಕ್ಸಿಂಗ್ ಸೇವೆಗಳ ಬದಲು ಕೂದಲು ಕಸಿ, ಚರ್ಮರೋಗ ಚಿಕಿತ್ಸೆ, ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಹಾನಿಕಾರಕ ಕೆಮಿಕಲ್ ಹಾಗೂ ಸಿರೈಡ್‌ಗಳಂತಹ ಔಷಧಿಗಳನ್ನು ಬಳಸುತ್ತಿರುವುದು ಪತ್ತೆಯಾಯಿತು.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಪರಿಶೀಲನೆಯ ನಂತರ, 10 ಪಾರ್ಲರ್‌ (beauty-parlour) ಗಳನ್ನು ತಕ್ಷಣ ಸೀಜ್ ಮಾಡಲಾಗಿದ್ದು, 20 ಪಾರ್ಲರ್‌ಗಳಿಗೆ ನೋಟಿಸ್‌ ನೀಡಲಾಗಿದೆ. ಅಧಿಕಾರಿಗಳ ಪ್ರಕಾರ, ಕೂದಲು ಕಸಿ ಹಾಗೂ ಚರ್ಮ ಚಿಕಿತ್ಸೆಯನ್ನು ಮಾತ್ರ ನುರಿತ ತಜ್ಞ ವೈದ್ಯರು ನಡೆಸಬೇಕು ಎಂಬ ನಿಯಮಗಳಿದ್ದರೂ, ಅನರ್ಹ ಸಿಬ್ಬಂದಿ ಈ ಸೇವೆಗಳನ್ನು ನೀಡುತ್ತಿರುವುದು ಗಂಭೀರ ಆರೋಗ್ಯ ಅಪಾಯವನ್ನು ಉಂಟುಮಾಡುತ್ತಿದೆ.

ಸಾರ್ವಜನಿಕರು ಕೂಡ, “ಅಮಾಯಕ ಮಹಿಳೆಯರು ಮತ್ತು ಯುವತಿಯರ ಮೇಲೆ ಪಾರ್ಲರ್ ಸಿಬ್ಬಂದಿ ಮೋಸ ಮಾಡುತ್ತಿದ್ದಾರೆ. ಹಾನಿಕಾರಕ ಕೆಮಿಕಲ್‌ಗಳಿಂದ ಬ್ಲೀಚಿಂಗ್ ಮತ್ತು ಫೇಸ್‌ವಾಶ್ ಮಾಡುವುದರಿಂದ ಚರ್ಮರೋಗ ತಗುಲುವ ಸಾಧ್ಯತೆ ಹೆಚ್ಚು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಜಿಲ್ಲಾಧಿಕಾರಿ ಅವರ ನಿರ್ಧಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರು, “ನಿಯಮ ಉಲ್ಲಂಘಿಸಿದ ಪಾರ್ಲರ್ (beauty-parlour) ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಸಾರ್ವಜನಿಕರೂ ಪಾರ್ಲರ್ ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಹಣ ಕಳೆದುಕೊಳ್ಳುವುದರ ಜೊತೆಗೆ, ಚರ್ಮದ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ” ಎಂದು ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.


ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

Man

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿ (A Man) ಯೋರ್ವ ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದಿದ್ದು, ಅಲ್ಲಿಂದ ತಪ್ಪಿಸಕೊಳ್ಳಲು ಹರ ಸಾಹಸ ಪಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್‌ ಆಗುತ್ತಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಹಾಸ್ಯಾಸ್ಪದ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಿದಾಡುತ್ತಿದೆ. ಇದರಲ್ಲಿ ವ್ಯಕ್ತಿ (A Man) ಯೊಬ್ಬನು ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯಗಳು ದಾಖಲಾಗಿವೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಮಾಹಿತಿಯ ಪ್ರಕಾರ, ಆ ವ್ಯಕ್ತಿ (A Man) ತನ್ನ ಪರಿಚಿತ ಮಹಿಳೆಯನ್ನು ಭೇಟಿ ಮಾಡಲು ಆಕೆಯ ಮನೆಯಲ್ಲಿ ಹೋದಾಗ, ಆಕೆಯ ಗಂಡ ಅಕಸ್ಮಾತ್ ಮನೆಗೆ ಬಂದಿದ್ದಾನೆ. ಗಂಡನನ್ನು ಕಂಡ ವ್ಯಕ್ತಿ ತಡಬಡಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟುಕೊಂಡಿದ್ದಾನೆ. ಈ ಸಂದರ್ಭದಲ್ಲಿ, ಮಹಿಳೆಯ ಗಂಡನು ಆತನ ಬೆನ್ನಟ್ಟುತ್ತಿರುವುದೂ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕಟ್ಟಡದ ಹೊರಗೆ ಜಮಾಯಿಸಿದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಆ ದೃಶ್ಯಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 12 ರ ದ್ವಾದಶ ರಾಶಿಗಳ ಫಲಾಫಲ.!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಕುರಿತು ಹಲವರು ಪ್ರತಿಕ್ರಿಯಿಸಿದ್ದು, “ಯಾವುದೇ ಕೆಲಸವನ್ನು ಮುಚ್ಚುಮರೆ ಮಾಡಿ ಮಾಡಿದರೆ, ಒಂದು ದಿನ ಸತ್ಯ ಹೊರಬರುತ್ತದೆ” ಎಂಬುದಾಗಿ ಟೀಕೆ ಮಾಡಿದ್ದಾರೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ ವ್ಯಕ್ತಿ (Man) ಯ ವಿಡಿಯೋ :

https://twitter.com/i/status/1955096768506425535

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಸ್ವಾತಂತ್ರ್ಯೋತ್ಸವ ದಿನವೇ PSI ಪತ್ನಿ ಆತ್ಮಹತ್ಯೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಳ್ಳಾರಿ ಜಿಲ್ಲೆಯ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ (PSI) ಕಾಳಿಂಗ ಅವರ ಪತ್ನಿ ಚೈತ್ರಾ (36) ಅವರು ಸ್ವಾತಂತ್ರ್ಯ ದಿನದ ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಚೈತ್ರಾ ಅವರ ಪತಿ (PSI) ಹಾಗೂ ಮಕ್ಕಳನ್ನು ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿದ ಬಳಿಕ ಈ ದುರ್ಘಟನೆ ನಡೆದಿದೆ. ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲದಿದ್ದರೂ, ಅವರು ಇತ್ತೀಚೆಗೆ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕುಟುಂಬ ಮೂಲಗಳಿಂದ ಲಭ್ಯವಾಗಿದೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

ಎರಡು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ PSI ಪತ್ನಿ ಚೈತ್ರಾ, ಮನೆಗೆ ಮರಳಿದ ನಂತರವೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಂತ್ರ್ಯೋತ್ಸವದ ದಿನವೇ ಸಂಭವಿಸಿದ ಈ ಘಟನೆಯಿಂದ ಕುಟುಂಬಸ್ಥರು, PSI ಬಂಧು-ಬಳಗ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Courtesy : Suvarna News


IBPS : ದೇಶದಾದ್ಯಂತ 10,377 ಹುದ್ದೆಗಳ ಭರ್ತಿ ; ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ.!

IBPS

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ದೇಶದಾದ್ಯಂತ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10,377 ಹುದ್ದೆಗಳಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕಕ್ಕೆ ಮಾತ್ರ 1,170 ಹುದ್ದೆಗಳು ಲಭ್ಯವಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ IBPS ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 13 ರ ದ್ವಾದಶ ರಾಶಿಗಳ ಫಲಾಫಲ.!
ವೇತನ ಶ್ರೇಣಿ :
  • ಮೂಲ ವೇತನ ರೂ. 24,050/- ರಿಂದ ರೂ. 64,480/- ವರೆಗೆ ಇರುತ್ತದೆ.
  • ಇದರ ಜೊತೆಗೆ ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ ಹಾಗೂ ಇತರೆ ಸೌಲಭ್ಯಗಳೂ ಲಭ್ಯ.
ವಯೋಮಿತಿ :
  • 01 ಆಗಸ್ಟ್ 2025ಕ್ಕೆ ಕನಿಷ್ಠ 20 ವರ್ಷ ಹಾಗೂ
  • ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ ಸಡಿಲಿಕೆ :
  • ಪಜಾ ಮತ್ತು ಪಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
  • ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಸಡಿಲಿಕೆ ಇದೆ.
 IBPS ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ಅರ್ಜಿ ಶುಲ್ಕ :
  • GM, OBC ಮತ್ತು EWS ಅಭ್ಯರ್ಥಿಗಳಿಗೆ : ರೂ.850/-
  • SC, ST, PwD ಮತ್ತು ಮಾಜಿ ಸೈನಿಕರಿಗೆ : ರೂ.150/-
ಆಯ್ಕೆ ಪ್ರಕ್ರಿಯೆ :

IBPS ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ.

  • ಪ್ರಾಥಮಿಕ ಆನ್‌ಲೈನ್ ಪರೀಕ್ಷೆ.
  • ವಸ್ತುನಿಷ್ಠ ಪರೀಕ್ಷೆ ಮತ್ತು
  • ವಿವರಣಾತ್ಮಕ ಪರೀಕ್ಷೆ.
ಅರ್ಜಿ ಸಲ್ಲಿಸುವ ವಿಧಾನ :
  • ಅಭ್ಯರ್ಥಿಗಳು ಮೊದಲು ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿಯನ್ನು ಸಕ್ರಿಯವಾಗಿಟ್ಟುಕೊಳ್ಳಬೇಕು.
  • ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಿದ್ದಪಡಿಸಿ.
  • ನಂತರ www.ibps.in ಗೆ ಭೇಟಿ ನೀಡಿ, ‘Apply Online’ ಲಿಂಕ್ ಮೂಲಕ ನೋಂದಣಿ ಮಾಡಿ, ಅರ್ಜಿ ಭರ್ತಿ ಮಾಡಿ,
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ ಹಾಗೂ
  • ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
  • ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಮುದ್ರಿಸಿಟ್ಟುಕೊಳ್ಳುವುದು ಅಗತ್ಯ.
Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ : 01 ಆಗಸ್ಟ್ 2025.
  • ಅರ್ಜಿ ಸಲ್ಲಿಕೆ ಕೊನೆ : 21 ಆಗಸ್ಟ್ 2025.
  • ಪ್ರಾಥಮಿಕ ಪರೀಕ್ಷೆ : ಅಕ್ಟೋಬರ್ 2025.
  • ಮುಖ್ಯ ಪರೀಕ್ಷೆ : ಅಕ್ಟೋಬರ್/ನವೆಂಬರ್ 2025.
ಪ್ರಮುಖ ಲಿಂಕ್‌ :
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ www.ibps.in ಗೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಅನುಮಾನಾಸ್ಪದ ವಸ್ತುವಿನಿಂದ ಸಂಭವಿಸಿದ ಭಾರೀ ಸ್ಫೋಟ (blast) ದಲ್ಲಿ 8 ವರ್ಷದ ಬಾಲಕ ಮುಬಾರಕ್ ಎಂಬ ಬಾಲಕ ದುರ್ಮರಣಕ್ಕೀಡಾಗಿದ್ದಾನೆ.

ಈ ದುರ್ಘಟನೆಯಲ್ಲಿ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಇನ್ನೂ ಹಲವು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”
ಸ್ಪೋಟ (blast) :

ಸ್ಪೋಟ (blast) ದಲ್ಲಿ ಗಾಯಗೊಂಡವರು ಕಸ್ತೂರಮ್ಮ (35), ಸರಸಮ್ಮ (50), ಶಬೀರನಾ ಬಾನು (35), ಸುಬ್ರಮಣಿ (62), ಶೇಖ್ ನಜೀದ್ ಉಲ್ಲಾ (37) ಹಾಗೂ 8 ವರ್ಷದ ಫಾತಿಮಾ ಸೇರಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸಂಜಯ್ ಗಾಂಧಿ ಆಸ್ಪತ್ರೆ ಹಾಗೂ ಜಯನಗರ ಆಸ್ಪತ್ರೆಗೆ ಸಾಗಿಸಲಾಗಿದೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಸ್ಪೋಟ (blast) ದ ಘಟನೆ ಕಸ್ತೂರಿಯ ಮನೆಯಲ್ಲೇ ಸಂಭವಿಸಿದ್ದು, ಸ್ಫೋಟದ ತೀವ್ರತೆಯಿಂದ ಮೊದಲ ಮಹಡಿಯ ಗೋಡೆ ಹಾಗೂ ಛಾವಣಿ ಕುಸಿದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸ್ಪೋಟ (blast) ದ ಸಾಧ್ಯತೆಯನ್ನು ಸೂಚಿಸಿದ್ದರೂ, ಸ್ಥಳೀಯರು ಸಿಲಿಂಡರ್ ಬ್ಲಾಸ್ಟ್ (blast) ಆಗಿರುವ ಸಾಧ್ಯತೆ ಕಡಿಮೆ ಎಂದು ಹೇಳುತ್ತಿದ್ದಾರೆ. ಸ್ಫೋಟದ ಶಕ್ತಿಯಿಂದ ಹಲವರ ಕೈ, ತಲೆಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಪೊಲೀಸರು ಸ್ಫೋಟದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.

Courtesy : TV9


Sandeepa-Virk : ಮನಿ ಲಾಂಡರಿಂಗ್ ಆರೋಪ : ಬ್ಯೂಟಿ ಇನ್‌ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅರೆಸ್ಟ್.!

sandeepa-virk

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ಬ್ಯೂಟಿ ಇನ್‌ಫ್ಲುಯೆನ್ಸರ್ ಆಗಿ ಜನಪ್ರಿಯತೆ ಪಡೆದಿದ್ದ ಹಾಗೂ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಎನ್ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಬಂಧಿಸಿದೆ.

ತಮ್ಮ ಆಕರ್ಷಕ ಫೋಟೋಗಳು ಹಾಗೂ ಬ್ಯೂಟಿ ಸಲಹೆಗಳಿಂದ ಅಪಾರ ಫಾಲೋವರ್ಸ್ ಗಳಿಸಿದ್ದ ಸಂದೀಪಾ (Sandeepa), ಆನ್‌ಲೈನ್ ಮೂಲಕ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದರು.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಸಂದೀಪಾ ವಿರ್ಕ್ (Sandeepa-Virk) :

ತನಿಖೆಯ ಪ್ರಾಥಮಿಕ ವರದಿಗಳ ಪ್ರಕಾರ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಶನ್ (FDA) ಅನುಮೋದಿತ ಉತ್ಪನ್ನ ಎಂದು ಹೇಳಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಮೂಲಕ ಆಸ್ತಿ ಹೊಂದಿರುವುದಾಗಿ ಆರೋಪಿಸಲಾಗಿದೆ.

ಮನಿ ಲಾಂಡರಿಂಗ್ ಅನುಮಾನ ವ್ಯಕ್ತವಾದ ಬಳಿಕ, ಇಡಿ ಅಧಿಕಾರಿಗಳು ಸಂದೀಪಾ (Sandeepa) ವಿರ್ಕ್ ಅವರ ವೆಬ್‌ಸೈಟ್, ಹಣಕಾಸು ವ್ಯವಹಾರಗಳು ಹಾಗೂ ಉತ್ಪನ್ನ ಮಾರಾಟದ ದಾಖಲಾತಿಗಳ ಕುರಿತು ತನಿಖೆ ನಡೆಸಿದರು. ಸಂಗ್ರಹಿಸಿದ ಸಾಕ್ಷಿಗಳ ಆಧಾರದಲ್ಲಿ Sandeepa-Virk ಅವರನ್ನು ಬಂಧನ ಮಾಡಲಾಗಿದ್ದು, ಪ್ರಸ್ತುತ ಇಡಿ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಇದೇ ವೇಳೆ, ತನಿಖೆಯಲ್ಲಿ ಮತ್ತೊಂದು ಮಹತ್ವದ ಮಾಹಿತಿ ಹೊರಬಂದಿದೆ — ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್‌ನ ಮಾಜಿ ನಿರ್ದೇಶಕ ಅಂಗಾರೈ ನಟರಾಜನ್ ಸೇತುರಾಮನ್ ಜೊತೆ ಸಂಪರ್ಕವಿರುವುದು ಪತ್ತೆಯಾಗಿದೆ. ಆದರೆ, ಸೇತುರಾಮನ್ ಅವರು ತಮ್ಮ ಮೇಲೆ ಇರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಾಗೂ ಉತ್ಪನ್ನ ಮಾರಾಟದಲ್ಲಿ ವಂಚನೆ ಪ್ರಕರಣದಲ್ಲಿ, ನಾಳೆ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Courtesy : Suvarna New

Sandeepa-Virk : ಮನಿ ಲಾಂಡರಿಂಗ್ ಆರೋಪ : ಬ್ಯೂಟಿ ಇನ್‌ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅರೆಸ್ಟ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ಬ್ಯೂಟಿ ಇನ್‌ಫ್ಲುಯೆನ್ಸರ್ ಆಗಿ ಜನಪ್ರಿಯತೆ ಪಡೆದಿದ್ದ ಹಾಗೂ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಎನ್ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಬಂಧಿಸಿದೆ.

ತಮ್ಮ ಆಕರ್ಷಕ ಫೋಟೋಗಳು ಹಾಗೂ ಬ್ಯೂಟಿ ಸಲಹೆಗಳಿಂದ ಅಪಾರ ಫಾಲೋವರ್ಸ್ ಗಳಿಸಿದ್ದ ಸಂದೀಪಾ (Sandeepa), ಆನ್‌ಲೈನ್ ಮೂಲಕ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದರು.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ತನಿಖೆಯ ಪ್ರಾಥಮಿಕ ವರದಿಗಳ ಪ್ರಕಾರ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಶನ್ (FDA) ಅನುಮೋದಿತ ಉತ್ಪನ್ನ ಎಂದು ಹೇಳಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಮೂಲಕ ಆಸ್ತಿ ಹೊಂದಿರುವುದಾಗಿ ಆರೋಪಿಸಲಾಗಿದೆ.

ಮನಿ ಲಾಂಡರಿಂಗ್ ಅನುಮಾನ ವ್ಯಕ್ತವಾದ ಬಳಿಕ, ಇಡಿ ಅಧಿಕಾರಿಗಳು ಸಂದೀಪಾ (Sandeepa) ವಿರ್ಕ್ ಅವರ ವೆಬ್‌ಸೈಟ್, ಹಣಕಾಸು ವ್ಯವಹಾರಗಳು ಹಾಗೂ ಉತ್ಪನ್ನ ಮಾರಾಟದ ದಾಖಲಾತಿಗಳ ಕುರಿತು ತನಿಖೆ ನಡೆಸಿದರು. ಸಂಗ್ರಹಿಸಿದ ಸಾಕ್ಷಿಗಳ ಆಧಾರದಲ್ಲಿ Sandeepa-Virk ಅವರನ್ನು ಬಂಧನ ಮಾಡಲಾಗಿದ್ದು, ಪ್ರಸ್ತುತ ಇಡಿ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಇದೇ ವೇಳೆ, ತನಿಖೆಯಲ್ಲಿ ಮತ್ತೊಂದು ಮಹತ್ವದ ಮಾಹಿತಿ ಹೊರಬಂದಿದೆ — ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್‌ನ ಮಾಜಿ ನಿರ್ದೇಶಕ ಅಂಗಾರೈ ನಟರಾಜನ್ ಸೇತುರಾಮನ್ ಜೊತೆ ಸಂಪರ್ಕವಿರುವುದು ಪತ್ತೆಯಾಗಿದೆ. ಆದರೆ, ಸೇತುರಾಮನ್ ಅವರು ತಮ್ಮ ಮೇಲೆ ಇರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಾಗೂ ಉತ್ಪನ್ನ ಮಾರಾಟದಲ್ಲಿ ವಂಚನೆ ಪ್ರಕರಣದಲ್ಲಿ, ನಾಳೆ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Courtesy : Suvarna New


IBPS : ದೇಶದಾದ್ಯಂತ 10,377 ಹುದ್ದೆಗಳ ಭರ್ತಿ ; ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ.!

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ದೇಶದಾದ್ಯಂತ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10,377 ಹುದ್ದೆಗಳಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕಕ್ಕೆ ಮಾತ್ರ 1,170 ಹುದ್ದೆಗಳು ಲಭ್ಯವಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ IBPS ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 13 ರ ದ್ವಾದಶ ರಾಶಿಗಳ ಫಲಾಫಲ.!
ವೇತನ ಶ್ರೇಣಿ :
  • ಮೂಲ ವೇತನ ರೂ. 24,050/- ರಿಂದ ರೂ. 64,480/- ವರೆಗೆ ಇರುತ್ತದೆ.
  • ಇದರ ಜೊತೆಗೆ ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ ಹಾಗೂ ಇತರೆ ಸೌಲಭ್ಯಗಳೂ ಲಭ್ಯ.
ವಯೋಮಿತಿ :
  • 01 ಆಗಸ್ಟ್ 2025ಕ್ಕೆ ಕನಿಷ್ಠ 20 ವರ್ಷ ಹಾಗೂ
  • ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ ಸಡಿಲಿಕೆ :
  • ಪಜಾ ಮತ್ತು ಪಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
  • ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಸಡಿಲಿಕೆ ಇದೆ.
 IBPS ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ಅರ್ಜಿ ಶುಲ್ಕ :
  • GM, OBC ಮತ್ತು EWS ಅಭ್ಯರ್ಥಿಗಳಿಗೆ : ರೂ.850/-
  • SC, ST, PwD ಮತ್ತು ಮಾಜಿ ಸೈನಿಕರಿಗೆ : ರೂ.150/-
ಆಯ್ಕೆ ಪ್ರಕ್ರಿಯೆ :

IBPS ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ.

  • ಪ್ರಾಥಮಿಕ ಆನ್‌ಲೈನ್ ಪರೀಕ್ಷೆ.
  • ವಸ್ತುನಿಷ್ಠ ಪರೀಕ್ಷೆ ಮತ್ತು
  • ವಿವರಣಾತ್ಮಕ ಪರೀಕ್ಷೆ.
ಅರ್ಜಿ ಸಲ್ಲಿಸುವ ವಿಧಾನ :
  • ಅಭ್ಯರ್ಥಿಗಳು ಮೊದಲು ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿಯನ್ನು ಸಕ್ರಿಯವಾಗಿಟ್ಟುಕೊಳ್ಳಬೇಕು.
  • ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಿದ್ದಪಡಿಸಿ.
  • ನಂತರ www.ibps.in ಗೆ ಭೇಟಿ ನೀಡಿ, ‘Apply Online’ ಲಿಂಕ್ ಮೂಲಕ ನೋಂದಣಿ ಮಾಡಿ, ಅರ್ಜಿ ಭರ್ತಿ ಮಾಡಿ,
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ ಹಾಗೂ
  • ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
  • ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಮುದ್ರಿಸಿಟ್ಟುಕೊಳ್ಳುವುದು ಅಗತ್ಯ.
Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ : 01 ಆಗಸ್ಟ್ 2025.
  • ಅರ್ಜಿ ಸಲ್ಲಿಕೆ ಕೊನೆ : 21 ಆಗಸ್ಟ್ 2025.
  • ಪ್ರಾಥಮಿಕ ಪರೀಕ್ಷೆ : ಅಕ್ಟೋಬರ್ 2025.
  • ಮುಖ್ಯ ಪರೀಕ್ಷೆ : ಅಕ್ಟೋಬರ್/ನವೆಂಬರ್ 2025.
ಪ್ರಮುಖ ಲಿಂಕ್‌ :
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ www.ibps.in ಗೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

0

ಜನಸ್ಪಂದನ ನ್ಯೂಸ್, ಡೆಸ್ಕ್ : ಇಲ್ಲೋಬ್ಬ ವಿದ್ಯಾರ್ಥಿ Student) ತನಗೆ ಪರೀಕ್ಷೆಯಲ್ಲಿ 2 ಅಂಕ ಕಡಿಮೆ ನೀಡಿದರು ಎಂಬ ಸಣ್ಣ ವಿಷಯಕ್ಕೆ ಶಿಕ್ಷಕಿಯನ್ನೇ ಹೊಡೆದ ಘಟನೆಯೊಂದು ನಡೆದಿದೆ.

ಗುರುಗಳಿಗೆ ಪರಬ್ರಹ್ಮ ಸ್ಥಾನ ನೀಡುವ ಸಂಪ್ರದಾಯವಿದ್ದರೂ, ಇತ್ತೀಚಿನ ದಿನಗಳಲ್ಲಿ ಕೆಲವು ವಿದ್ಯಾರ್ಥಿ (student) ಗಳಲ್ಲಿ ಭಯ–ಭಕ್ತಿ ಕಾಣದ ಘಟನೆಗಳು ಹೆಚ್ಚಾಗುತ್ತಿವೆ. ಥೈಲ್ಯಾಂಡ್‌ನಲ್ಲಿ ನಡೆದ ಒಂದು ಘಟನೆ ಇದಕ್ಕೆ ತಾಜಾ ಉದಾಹರಣೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

ಮಾಹಿತಿಯ ಪ್ರಕಾರ, ಆಗಸ್ಟ್ 5ರಂದು 20 ಅಂಕಗಳ ಪರೀಕ್ಷೆಯಲ್ಲಿ 18 ಅಂಕಗಳು ಬಂದಿದ್ದಕ್ಕೆ ಅಸಮಾಧಾನಗೊಂಡ ವಿದ್ಯಾರ್ಥಿ (student) ಯೊಬ್ಬ, ತರಗತಿಯಲ್ಲಿ ಗಣಿತ ಶಿಕ್ಷಕಿಯೊಂದಿಗೆ ವಾಗ್ವಾದಕ್ಕೆಿಳಿದು ಹಲ್ಲೆ ನಡೆಸಿದ್ದಾನೆ.

ಸಿಸಿ ಟಿವಿ ದೃಶ್ಯದಲ್ಲಿ, ವಿದ್ಯಾರ್ಥಿ ಶಿಕ್ಷಕಿಯ ತಲೆಗೆ ಕೈಯಿಂದ ಹೊಡೆದದ್ದಲ್ಲದೇ ಗುರುಗಳು ಎಂಬ ಜ್ಞಾನವಿಲ್ಲದೆ ಶಿಕ್ಷಕಿ ಕಪಾಳಕ್ಕೆ ಹೊಡೆದು ಕಾಲಿನಿಂದ ಒದ್ದು ತನ್ನ ಆಕ್ರೋಶ ಹೊರ Student ಹಾಕಿದ್ದಾನೆ. ಹಾಗೆಯೇ ಕಾಲಿನಿಂದ ತಳ್ಳುವ ದೃಶ್ಯಗಳು ಶಾಲೆಯ CCTV ಯಲ್ಲಿ ದಾಖಲಾಗಿವೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

ಈ ಘಟನೆದಲ್ಲಿ ಶಿಕ್ಷಕಿಯ ಎಡ ಕಣ್ಣು ಹಾಗೂ ತಲೆಗೆ ಗಾಯವಾಗಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಶಾಲಾ ಆಡಳಿತ ಮಂಡಳಿಯು ಆರೋಪಿ ವಿದ್ಯಾರ್ಥಿ (student) ಯನ್ನು ತಕ್ಷಣ ಅಮಾನತು ಮಾಡಿರುವುದಾಗಿ ತಿಳಿಸಿದೆ.

ವಿದ್ಯಾರ್ಥಿ (Student) ಯಿಂದ ಶಿಕ್ಷಕಿಯ ಮೇಲೆ ನಡೆದ ಹಲ್ಲೆಯ ವಿಡಿಯೋ :

https://twitter.com/i/status/1954935605563121958


ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

Man

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿ (A Man) ಯೋರ್ವ ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದಿದ್ದು, ಅಲ್ಲಿಂದ ತಪ್ಪಿಸಕೊಳ್ಳಲು ಹರ ಸಾಹಸ ಪಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್‌ ಆಗುತ್ತಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಹಾಸ್ಯಾಸ್ಪದ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಿದಾಡುತ್ತಿದೆ. ಇದರಲ್ಲಿ ವ್ಯಕ್ತಿ (A Man) ಯೊಬ್ಬನು ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯಗಳು ದಾಖಲಾಗಿವೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಮಾಹಿತಿಯ ಪ್ರಕಾರ, ಆ ವ್ಯಕ್ತಿ (A Man) ತನ್ನ ಪರಿಚಿತ ಮಹಿಳೆಯನ್ನು ಭೇಟಿ ಮಾಡಲು ಆಕೆಯ ಮನೆಯಲ್ಲಿ ಹೋದಾಗ, ಆಕೆಯ ಗಂಡ ಅಕಸ್ಮಾತ್ ಮನೆಗೆ ಬಂದಿದ್ದಾನೆ. ಗಂಡನನ್ನು ಕಂಡ ವ್ಯಕ್ತಿ ತಡಬಡಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟುಕೊಂಡಿದ್ದಾನೆ. ಈ ಸಂದರ್ಭದಲ್ಲಿ, ಮಹಿಳೆಯ ಗಂಡನು ಆತನ ಬೆನ್ನಟ್ಟುತ್ತಿರುವುದೂ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕಟ್ಟಡದ ಹೊರಗೆ ಜಮಾಯಿಸಿದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಆ ದೃಶ್ಯಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 12 ರ ದ್ವಾದಶ ರಾಶಿಗಳ ಫಲಾಫಲ.!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಕುರಿತು ಹಲವರು ಪ್ರತಿಕ್ರಿಯಿಸಿದ್ದು, “ಯಾವುದೇ ಕೆಲಸವನ್ನು ಮುಚ್ಚುಮರೆ ಮಾಡಿ ಮಾಡಿದರೆ, ಒಂದು ದಿನ ಸತ್ಯ ಹೊರಬರುತ್ತದೆ” ಎಂಬುದಾಗಿ ಟೀಕೆ ಮಾಡಿದ್ದಾರೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ ವ್ಯಕ್ತಿ (Man) ಯ ವಿಡಿಯೋ :

https://twitter.com/i/status/1955096768506425535

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾತ್ರೆ (Medicine) ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ, ಮಾಡಿದರೆ ಜೀವಕ್ಕೆ ಅಪಾಯ.! ಹಾಗಾದ್ರೆ ಯಾವ ಆ ತಪ್ಪುಗಳು ಅಂತ ತಿಳಿಯೋಣ ಬನ್ನಿ.!

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಾಗುತ್ತಿದ್ದಂತೆಯೇ ನಾವು ಸಾಮಾನ್ಯವಾಗಿ ಮಾತ್ರೆಗಳನ್ನು ಸೇವಿಸುತ್ತೇವೆ. ಆದರೆ, ಔಷಧಿಗಳನ್ನು ತೆಗೆದುಕೊಂಡ ಬಳಿಕ ಅನೇಕರು ತಿಳಿಯದೇ ಮಾಡುವ ಕೆಲವು ತಪ್ಪುಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಇವು ದೇಹದ ಗುಣಮುಖ ಪ್ರಕ್ರಿಯೆಯನ್ನು ನಿಧಾನಗೊಳಿಸುವುದಷ್ಟೇ ಅಲ್ಲದೆ, ಮತ್ತಷ್ಟು ತೊಂದರೆಗಳಿಗೆ ಕಾರಣವಾಗುತ್ತವೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!
ಮಾತ್ರೆ (Medicine) ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ :
1. ಮದ್ಯಪಾನ :

ಔಷಧಿ (Medicine) ಸೇವಿಸಿದ ತಕ್ಷಣ ಮದ್ಯಪಾನ ಮಾಡುವುದು ಅಪಾಯಕಾರಿಯಾಗಿದೆ. ನೋವು ನಿವಾರಕ, ಪ್ರತಿಜೀವಕ ಅಥವಾ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮಾತ್ರೆಗಳೊಂದಿಗೆ ಮದ್ಯಪಾನ ಮಾಡಿದರೆ ಲಿವರ್‌ ಮೇಲೆ ಹೆಚ್ಚಿನ ಒತ್ತಡ ಬರುವುದರಿಂದ ಯಕೃತ್ತಿನ ಹಾನಿ, ರಕ್ತದೊತ್ತಡದ ಕುಸಿತ, ದೌರ್ಬಲ್ಯ, ಉಸಿರಾಟದ ತೊಂದರೆ ಉಂಟಾಗಬಹುದು.

2. ಚಹಾ, ಕಾಫಿ ಹಾಗೂ ತಂಪು ಪಾನೀಯಗಳು :

ಮಾತ್ರೆಗಳ (Medicine) ನಂತರ ಚಹಾ, ಕಾಫಿ ಅಥವಾ ತಂಪು ಪಾನೀಯ ಸೇವನೆ ದೇಹದಲ್ಲಿ ಕೆಫೀನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದು ತ್ವರಿತ ಹೃದಯಬಡಿತ, ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳಿಗೆ ಕಾರಣವಾಗಬಹುದು.

Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
3. ಮಸಾಲೆಯುಕ್ತ ಆಹಾರ :

ಔಷಧಿ ಸೇವಿಸಿದ ನಂತರ ಹೆಚ್ಚು ಮಸಾಲೆಯುಕ್ತ ಆಹಾರ ಸೇವನೆ ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸಬಹುದು. ಇದರಿಂದ ಆಮ್ಲೀಯತೆ, ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ವಾಂತಿಯಂತಹ ಸಮಸ್ಯೆಗಳು ಉಂಟಾಗಬಹುದು.

4. ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವನೆ :

ಕೆಲವು ಔಷಧಿಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ವಾಂತಿ, ಹೊಟ್ಟೆನೋವು, ಅಸ್ವಸ್ಥತೆ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು. ವೈದ್ಯರ ಸೂಚನೆ ಅನುಸರಿಸುವುದು ಅತ್ಯಂತ ಮುಖ್ಯ.

5. ವಾಹನ ಚಲಾಯಿಸುವುದು :

ನಿದ್ರೆ ಮಾತ್ರೆಗಳು (Medicine) ಅಥವಾ ಖಿನ್ನತೆ ನಿವಾರಕ ಮಾತ್ರೆಗಳ ನಂತರ ವಾಹನ ಚಲಾಯಿಸುವುದು ಅಪಾಯಕಾರಿ. ಇದು ಮೂರ್ಛೆ ಅಥವಾ ಅಪಘಾತಕ್ಕೆ ಕಾರಣವಾಗಬಹುದು.

Police : ವಾಹನ ತಪಾಸಣೆ ವೇಳೆ ಮಹಿಳೆಯೊಂದಿಗೆ ಪೊಲೀಸರ ಅನುಚಿತ ವರ್ತನೆ ; ವಿಡಿಯೋ ವೈರಲ್.!
6. ತಕ್ಷಣ ವ್ಯಾಯಾಮ :

ಮಾತ್ರೆಗಳ (Medicine) ನಂತರ ತಕ್ಷಣ ವ್ಯಾಯಾಮ ಮಾಡುವುದರಿಂದ ಹೃದಯದ ಮೇಲೆ ಒತ್ತಡ ಹೆಚ್ಚಾಗಬಹುದು. ತಲೆನೋವು, ವಾಂತಿ, ನಿರ್ಜಲೀಕರಣ ಮತ್ತು ಅರೆನಿದ್ರೆಯಂತಹ ಸಮಸ್ಯೆಗಳು ಎದುರಾಗಬಹುದು.

ಸಂಪಾದಕೀಯ :

ಔಷಧಿ ಸೇವಿಸಿದ ನಂತರ ಈ ಎಚ್ಚರಿಕೆಗಳನ್ನು ಪಾಲಿಸುವುದರಿಂದ ದೇಹ ಶೀಘ್ರ ಗುಣಮುಖವಾಗಲು ಸಹಾಯವಾಗುತ್ತದೆ ಮತ್ತು ಅನಗತ್ಯ ಆರೋಗ್ಯ ತೊಂದರೆಗಳನ್ನು ತಪ್ಪಿಸಬಹುದು.

After taking the birth control pill, avoid making the following mistakes: missing pills, not taking them at the same time each day, not using backup contraception after missing pills or taking certain medications, and not using condoms to protect against STDs.


ಬೆಳಿಗ್ಗೆ 1 ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪ್ರಯೋಜನಗಳು.!

ABC Juice

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.

ರೋಗನಿರೋಧಕ ಶಕ್ತಿ :

ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!
ಜೀರ್ಣಕ್ರಿಯೆ ಸುಧಾರಣೆ :

ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಲಾಭಕಾರಿ :

ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ದೇಹದ ನಿರ್ವಿಷೀಕರಣ :

ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.

ತೂಕ ನಿಯಂತ್ರಣ :

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 13 ರ ದ್ವಾದಶ ರಾಶಿಗಳ ಫಲಾಫಲ.!

ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.

ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿ (A Man) ಯೋರ್ವ ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದಿದ್ದು, ಅಲ್ಲಿಂದ ತಪ್ಪಿಸಕೊಳ್ಳಲು ಹರ ಸಾಹಸ ಪಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್‌ ಆಗುತ್ತಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಹಾಸ್ಯಾಸ್ಪದ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಿದಾಡುತ್ತಿದೆ. ಇದರಲ್ಲಿ ವ್ಯಕ್ತಿ (A Man) ಯೊಬ್ಬನು ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯಗಳು ದಾಖಲಾಗಿವೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಮಾಹಿತಿಯ ಪ್ರಕಾರ, ಆ ವ್ಯಕ್ತಿ (A Man) ತನ್ನ ಪರಿಚಿತ ಮಹಿಳೆಯನ್ನು ಭೇಟಿ ಮಾಡಲು ಆಕೆಯ ಮನೆಯಲ್ಲಿ ಹೋದಾಗ, ಆಕೆಯ ಗಂಡ ಅಕಸ್ಮಾತ್ ಮನೆಗೆ ಬಂದಿದ್ದಾನೆ. ಗಂಡನನ್ನು ಕಂಡ ವ್ಯಕ್ತಿ ತಡಬಡಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟುಕೊಂಡಿದ್ದಾನೆ. ಈ ಸಂದರ್ಭದಲ್ಲಿ, ಮಹಿಳೆಯ ಗಂಡನು ಆತನ ಬೆನ್ನಟ್ಟುತ್ತಿರುವುದೂ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕಟ್ಟಡದ ಹೊರಗೆ ಜಮಾಯಿಸಿದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಆ ದೃಶ್ಯಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 12 ರ ದ್ವಾದಶ ರಾಶಿಗಳ ಫಲಾಫಲ.!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಕುರಿತು ಹಲವರು ಪ್ರತಿಕ್ರಿಯಿಸಿದ್ದು, “ಯಾವುದೇ ಕೆಲಸವನ್ನು ಮುಚ್ಚುಮರೆ ಮಾಡಿ ಮಾಡಿದರೆ, ಒಂದು ದಿನ ಸತ್ಯ ಹೊರಬರುತ್ತದೆ” ಎಂಬುದಾಗಿ ಟೀಕೆ ಮಾಡಿದ್ದಾರೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ ವ್ಯಕ್ತಿ (Man) ಯ ವಿಡಿಯೋ :

https://twitter.com/i/status/1955096768506425535

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


Lion : ವ್ಯಕ್ತಿ-ಸಿಂಹ ಮುಖಾಮುಖಿ : ಇಬ್ಬರಿರೂ ಭಯ ; ಮುಂದೆನಾಯ್ತು ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ :  ಒಂದು ಗ್ರಾಮದ ಸಿಮೆಂಟ್ ಕಾರ್ಖಾನೆಯ ಬಳಿ ವ್ಯಕ್ತಿ-ಸಿಂಹ (Lion) ಮುಖಾಮುಖಿಯಾಗಿದ್ದು, ಆಗ ಇಬ್ಬರೂ ಭಯ ಭೀತರಾಗಿದ್ದು, ಮುಂದೆನಾಯ್ತು ಅಂತ ವಿಡಿಯೋ ನೋಡಿ.!

ಗುಜರಾತ್‌ನ ಜುನಾಗಢ ಜಿಲ್ಲೆಯ ದುಂಗರ್‌ಪುರ್ ಗ್ರಾಮದಲ್ಲಿ ನಡೆದ ಘಟನೆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಮೆಂಟ್ ಕಾರ್ಖಾನೆಯ ಬಳಿ ವ್ಯಕ್ತಿಯೊಬ್ಬನು ಅಕಸ್ಮಾತ್ ತನ್ನ ಎದುರಿಗೆ ಸಿಂಹ (Lion) ಬರುವುದನ್ನು ನೋಡಿ ಗಾಬರಿಗೊಂಡು ಎದ್ನೋ ಬಿದ್ನೋ ಎಂದು ಚೀರುತ್ತ ಓಡಲು ಪ್ರಾರಂಭಿಸಿದನು.

ಆಶ್ಚರ್ಯಕರವಾಗಿ, ಆ ಸಿಂಹವೂ ಕೂಡ ಈ ಆತನನ್ನು ಕಂಡ ತಕ್ಷಣ ಕಾಡಿನತ್ತ ಓಡಿ ಹೋಗಿದೆ.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!

ಈ ಘಟನೆ ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ರಾತ್ರಿ ಸುಮಾರು 10 ಗಂಟೆಗೆ ಸಂಭವಿಸಿದೆ. ವಿಡಿಯೋದಲ್ಲಿ ವ್ಯಕ್ತಿ ಭಯದಿಂದ ಕಾರ್ಖಾನೆಯ ಆವರಣದ ಕಡೆಗೆ ಓಡುವುದು ಹಾಗೂ ಸಿಂಹ (Lion) ವೂ ತಕ್ಷಣ ಕಾಡಿನತ್ತ ಹಿಂತಿರುಗುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಕಾರ್ಖಾನೆಯ ಮಾಲೀಕ ಸಾಗರ್ ಕೋಟೆಚಾ ಹೇಳುವ ಪ್ರಕಾರ, ಈ ಪ್ರದೇಶದಲ್ಲಿ ಹಲವಾರು ದಿನಗಳಿಂದ ಸಿಂಹಗಳ ಅಲೆದಾಟ ಕಾಣಿಸಿಕೊಂಡಿದೆ. ಅರಣ್ಯ ಪ್ರದೇಶವಾಗಿರುವುದರಿಂದ ರಾತ್ರಿ ಅಥವಾ ಮುಂಜಾನೆ ಅವುಗಳನ್ನು ನೋಡುವುದು ಸಾಮಾನ್ಯ, ಆದರೆ ಸಿಂಹವೋಂದು ಇಷ್ಟು ಹತ್ತಿರದಲ್ಲಿ ಎದುರಾಗುವುದು ಅಪರೂಪ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?

@Nikhilsaini ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳಳಲಾಗಿದ್ದು, Man and lion sudden faceoff what would your reaction be? ಎಂದು ಬರೆದುಕೊಂಡಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಹಂಚಲಾದ ಈ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.

ವಿಡಿಯೋ ನೋಡಿದ ಅನೇಕ ಬಳೆಕೆದಾರರು ತಮ್ಮದೇ ಆದ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದು, ಅದರಲ್ಲಿ ಓರ್ವ ಬಳಕೆದಾರರು ತಮಾಷೆಯಾಗಿ “ಮನುಷ್ಯನಿಗಿಂತ ಸಿಂಹವೇ ಹೆಚ್ಚು ಹೆದರಿತು” ಎಂಬ ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, “ಇದು ರಾಷ್ಟ್ರೀಯ ಉದ್ಯಾನವನಗಳ ಬಳಿ ಸಾಮಾನ್ಯ ದೃಶ್ಯ” ಎಂದು ಪ್ರತಿಕ್ರಿಯಿಸಿದ್ದಾರೆ.

Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್‌ ಕುಡಿಯಿರಿ.!
ವ್ಯಕ್ತಿ-ಸಿಂಹ (Lion) ಮುಖಾಮುಖಿಯಾದ ವಿಡಿಯೋ :

https://twitter.com/i/status/1954224192582308094

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.