ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 58

ಮಾಲ್‌ನಲ್ಲಿ Fire disaster : ಮಹಿಳೆಯರು, ಮಕ್ಕಳು ಸೇರಿ 50ಕ್ಕೂ ಹೆಚ್ಚು ಮಂದಿ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾಲ್‌ವೊಂದು ಬೆಂಕಿಗೆ ಆಹುತಿ (Fire disaster) ಯಾಗಿ ಮಹಿಳೆಯರು, ಮಕ್ಕಳು ಸೇರಿ 50 ಮಂದಿ ಸಾವಿಗೀಡಾಗಿರುವ ಘಟನೆ ಇರಾಕ್‌ನ ವಾಸಿತ್ ಪ್ರಾಂತ್ಯದ ಕುಟ್ ಪಟ್ಟಣದಲ್ಲಿ ಸಂಭವಿಸಿದೆ. ಭೀಕರ ಬೆಂಕಿ ಅನಾಹುತದಲ್ಲಿ ಕನಿಷ್ಠ 50 ಮಂದಿ ದುರ್ಮರಣಕ್ಕೊಳಗಾಗಿದ್ದಾರೆ.

ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು ಕೂಡ ಸೇರಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
ಖರೀದಿಯಲ್ಲಿ ತೊಡಗಿದ್ದಾಗ ಬೆಂಕಿ ಹೊತ್ತಿಕೊಂಡ ದುರ್ಘಟನೆ :

ಕುಟ್‌ನಲ್ಲಿನ ಜನಪ್ರಿಯ ಮಾಲ್‌ನಲ್ಲಿ ಜನರು ಖರೀದಿಯಲ್ಲಿ ನಿರತರಾಗಿದ್ದ ವೇಳೆ, ಏಕಾಏಕಿ ಬೆಂಕಿ (Fire disaster) ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬಹು ಮಹಡಿಗಳನ್ನೂ ವ್ಯಾಪಿಸಿದೆ. ಹೆಚ್ಚಿನ ಜನರು ಹೊರಬರಲು ಸಾಧ್ಯವಾಗದೆ ಮಾಲ್‌ನ ಒಳಗೇ ಸಿಲುಕಿದ ಹಿನ್ನಲೆಯಲ್ಲಿ ಹೆಚ್ಚಿನ ಸಾವು ನೋವಿಗೆ ಕಾರಣವಾಗಿದೆ ಎಂದು ವಾಸಿತ್ ಪ್ರಾಂತ್ಯದ ಗವರ್ನರ್ ಮೊಹಮ್ಮದ್ ಅಲ್ ಮಯ್ಯೆಹ್ ತಿಳಿಸಿದ್ದಾರೆ.

ಶೋಕಾಚರಣೆ – ತನಿಖೆ ಆರಂಭ :

ದೇಶವ್ಯಾಪಿ ಆಘಾತ ಉಂಟು ಮಾಡಿರುವ ಈ ದುರಂತದ (Fire disaster) ಹಿನ್ನೆಲೆಯಲ್ಲಿ, ವಾಸಿತ್ ಪ್ರಾಂತ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಬೆಂಕಿಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲ್ ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!
ಕಾರಣಕರ್ತರಿಗೆ ಕಠಿಣ ಶಿಕ್ಷೆ :

“ಈ ದುರ್ಘಟನೆ (Fire disaster) ಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಕಿಯಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ನ್ಯಾಯ ದೊರಕಿಸಲಾಗುವುದು,” ಎಂದು ಗವರ್ನರ್ ಭರವಸೆ ನೀಡಿದ್ದಾರೆ.

ಮಾಲ್‌ನಲ್ಲಿ ಅಗ್ವಿ ದುರಂತದ (Fire disaster) ವಿಡಿಯೋ :

https://twitter.com/i/status/1945722071239057770


Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!

Stray dogs

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳು (Stray dogs) ಅಟ್ಟಹಾಸ ಮೆರೆದಿರುವ ಘಟನೆಯೊಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಪರೀಕ್ಷೆಗಾಗಿ ಬೆಳಗ್ಗೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಯುವತಿ (ವಿದ್ಯಾರ್ಥಿನಿ) ಯೊಬ್ಬಳ ಮೇಲೆ ನಾಲ್ಕೈದು ಬೀದಿ ನಾಯಿಗಳ ಗುಂಪು ದಾಳಿ ನಡೆಸಿವೆ.

ಬೀದಿ ನಾಯಿಗಳ (Stray dogs) ದಾಳಿಯಿಂದ ಯುವತಿಗೆ ಗಾಯಗಳಾಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಯುವತಿಯನ್ನು ಸಮೀಪದ ಆಸ್ಪತ್ರೆಗೆ ಕಯೆದೊಯ್ಯಲಾಗಿದೆ.

ಇದನ್ನು ಓದಿ : ಮದುವೆಯ ಮೊದಲ ದಿನದಂದೇ ತಲೆತಿರುಗುವಿಕೆ ಎಂದ ಪತ್ನಿ ; Pregnancy kit ಕೊಟ್ಟ ಪತಿ.!

ಭಯಾನಕ ಘಟನೆಯ ಸಂಪೂರ್ಣ ದೃಶ್ಯ CCTV ಯಲ್ಲಿ ಸೆರೆಯಾಗಿದ್ದು, ಸದ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಘಟನೆಯ ಹಿನ್ನಲೆ :

ಕಾಲೇಜು ಯುವತಿಯೋರ್ವಳು ಪರೀಕ್ಷೆಗೆ ತೆರಳಲ್ಲೆಂದು ಬೆಳಗ್ಗೆ ರಸ್ತೆ ಮಧ್ಯೆ ಸಾಗುತ್ತಿದ್ದಾಗ, ಒಮ್ಮೇಲೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ನಡೆಸಿವೆ. ಬೀದಿ ನಾಯಿಗಳ ಗುಂಪುನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಒಂದು ಮನೆಯ ಹತ್ತಿರ ತೆರಳಿ ಹೇಗೋ ಪಾರಾಗಿದ್ದಾಳೆ.

ಕೆಲ ಸಮಯದ ನಂತರ ಅವೇ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ಪುನಃ ಯುವತಿಯ ಮೇಲೆ ದಾಳಿಗೆ ಮುಂದಾಗಿವೆ. ಸುದೈವಶಾತ್‌ ಇದೇ ವೇಳೆ ಅದೆ ರಸ್ತೆಯಲ್ಲಿ ಇನ್ನೋಬ್ಬ ಯುವತಿ (ವಿದ್ಯಾರ್ಥಿನಿಯ ಸ್ನೇಹಿತೆ) ಬರುತ್ತಿರಬೇಕಾದರೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ಮಾಡಲು ಮುಂದಾಗಿರುವುದನ್ನು ಗಮನಿಸಿದ್ದಾಳೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಈ ವೇಳೆ ಸ್ನೇಹಿತೆ ಧೈರ್ಯದಿಂದ ಆಕೆಯ ನೆರವಿಗೆ ಧಾವಿಸಿ, ಕೈಯಲ್ಲಿ ಕಲ್ಲು ಹಿಡಿಯುತ್ತಲೇ ಬೀದಿ ನಾಯಿಗಳು ಅಲ್ಲಿಂದ ಓಡಿ ಹೋಗಿವೆ. ಸ್ನೇಹಿತೆಯ ಸಮಯಪ್ರಜ್ಷೆಯಿಂದ ಯುವತಿ ಬೀದಿ ನಾಯಿ (Stray dogs) ಗಳಿಂದ ಪಾರಾಗಿದಾಳೆ.

ಗಂಭೀರ ಗಾಯ, ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು :

ನಾಯಿಗಳ ಹಲ್ಲೆಯಿಂದ ಯುವತಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ : Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!
ವೈರಲ್ ವಿಡಿಯೋ: ಆತಂಕ ಮೂಡಿಸಿದ ದೃಶ್ಯ :

ಜುಲೈ 15ರಂದು @Incognito_qfs ಎಂಬ ಫ್ಲಾಟ್‌ಪಾರಂನಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದ್ದು, 7.8 ಮಿಲಿಯನ್‌ವೇಳೆ ವೀಕ್ಷಣೆ ಪಡೆದಿದೆ. ವಿಡಿಯೋದಲ್ಲಿ, ತನ್ನ ಪಾಡಿಗೆ ನಡೆಯುತ್ತಿದ್ದ ಯುವತಿಯ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡುವ ದೃಶ್ಯ ಸ್ಪಷ್ಟವಾಗಿ ಕಾಣಿಸುತ್ತಿದ್ದು, ದಾಳಿ ವೇಳೆ ಯುವತಿ ಕೆಳಗೆ ಬಿದ್ದು ನಾಯಿಗಳನ್ನು ಓಡಿಸಲು ಪಯತ್ನಿಸುತ್ತಿರುವುದು ನೋಡಬಹುದು.

ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋ ಕುರಿತು ನೆಟ್ಟಿಗರು ತೀವ್ರ ಆತಂಕ ವ್ಯಕ್ತಪಡಿಸಿದ್ದು, “ಈ ಸ್ಥಳದಲ್ಲಿ ಮಕ್ಕಳಿದ್ದರೆ ಅವರ ಪ್ರಾಣಕ್ಕೂ ಅಪಾಯವಾಗಬಹುದಿತ್ತು” ಎಂದು ಒಬ್ಬ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೀದಿ ನಾಯಿಗಳ (Stray dogs) ದಾಳಿಯ ವಿಡಿಯೋ :

https://x.com/i/status/1945043277796815117

Car – bike collision : ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ ದುರ್ಮರಣ.!

0

ಜನಸ್ಪಂದನ ನ್ಯೂಸ್, ಡೆಸ್ಕ್‌ : ಮಧ್ಯರಾತ್ರಿಯಲ್ಲಿ ಕಾರು ಮತ್ತು ಮೋಟಾರ್‌ಸೈಕಲ್ ನಡುವೆ ಡಿಕ್ಕಿ (Car – bike collision) ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ಪ್ರದೇಶದಲ್ಲಿ ಈ ಭೀಕರ ರಸ್ತೆ (Car – bike collision) ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲೀ ಒಂದೇ ಕುಟುಂಬದ ಮೂವರು ಸೇರಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!
ಹುಟ್ಟುಹಬ್ಬ ಮುಗಿಸಿ ಹಿಂತಿರುಗುವಾಗ ಕಾರು – ಬೈಕ್ ಡಿಕ್ಕಿ (Car – bike collision) :

ಸಂತ್ರಸ್ತರು ಹುಟ್ಟುಹಬ್ಬದ ಕಾರ್ಯಕ್ರಮದ ಮುಗಿಸಿ ಪುನಃ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಮಾರುತಿ ಆಲ್ಟೋ ಕಾರೊಂದು ಮೋಟಾರ್‌ಸೈಕಲ್‌ಗೆ ಡಿಕ್ಕಿ (Car – bike collision) ಹೊಡೆದಿದೆ. ಮೋಟಾರ್‌ಸೈಕಲ್‌ಗೆ ಡಿಕ್ಕಿ (Car – bike collision) ಹೊಡೆದ ರಭಸಕ್ಕೆ ಕಾರು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಏಳು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಾರು – ಬೈಕ್ ನಡುವಿನ ಡಿಕ್ಕಿ (Car – bike collision) ಯಲ್ಲಿ ಮೃತಪಟ್ಟವರ ವಿವರಗಳು ಇಂತಿದೆ :
  • ದೇವಿದಾಸ್‌ ಪಂಡಿತ್‌ ಗಂಗುರ್ಡೆ (28)
  • ಮನೀಷಾ ದೇವಿದಾಸ್‌ ಗಂಗುರ್ಡೆ (23)
  • ಭವೇಶ್‌ ದೇವಿದಾಸ್‌ ಗಂಗುರ್ಡೆ (2)
  • ಉತ್ತಮ್‌ ಏಕನಾಥ್‌ ಜಾಧವ್‌ (42)
  • ಅಲ್ಕಾ ಉತ್ತಮ್‌ ಜಾಧವ್‌ (38)
  • ದತ್ತಾತ್ರೇಯ ನಾಮದೇವ್‌ ವಾಘಮಾರೆ (45)
  • ಅನುಸೂಯಾ ದತ್ತಾತ್ರೇಯ ವಾಘಮಾರೆ (40)
ಇದನ್ನು ಓದಿ : https://janaspandhan.com/

ಕಾರು – ಬೈಕ್ ನಡುವಿನ ಡಿಕ್ಕಿ (Car – bike collision) ಯ ದುರ್ಘಟನೆಯಲ್ಲಿ ಸಾವಿಗೀಡಾದವರಲ್ಲಿ ದೇವಿದಾಸ್‌, ಮನೀಷಾ ಮತ್ತು 2 ವರ್ಷದ ಭವೇಶ್‌ ಒಂದೇ ಕುಟುಂಬದವರಾಗಿದ್ದಾರೆ. ಇನ್ನು ಮೃತರಲ್ಲಿ ಒಂದು ಮಗು ಸೇರಿ ಮೂವರು ಮಹಿಳೆಯರು, ಮೂವರು ಪುರುಷರು ಸೇರಿದ್ದಾರೆ.

ಗಾಯಗೊಂಡ ಬೈಕ್ ಸವಾರರು ; ಆಸ್ಪತ್ರೆಗೆ ದಾಖಲು :

ಅಪಘಾತಗೊಳ್ಳಗಾದ ಮೋಟಾರ್‌ಸೈಕಲ್‌ನಲ್ಲಿ ಇದ್ದ ಮಂಗೇಶ್‌ ಯಶವಂತ್‌ ಕುರ್ಘಾಡೆ (25) ಮತ್ತು ಅಜಯ್‌ ಜಗನ್ನಾಥ್‌ ಗೊಂಡ್‌ (18) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಾಸಿಕ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದ ಪೊಲೀಸರು  :

ಸುದಿ ತಿಳಿದ ಪೊಲೀಸರು ಅಪಘಾತದ ಸ್ಥಳಕ್ಕಾಗಮಿಸಿ, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಈ ವೇಳೆ ಚಾಲನಾ ವೇಗ, ಮದ್ಯ ಸೇವನೆ ಅಥವಾ ನಿರ್ಲಕ್ಷ್ಯ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ.


Astrology : ಹೇಗಿದೆ ಗೊತ್ತಾ.? ಜುಲೈ 16 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 16 ರ ಬುಧವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಆರ್ಥಿಕವಾಗಿ ನೀರಿಕ್ಷಿತ ಫಲಿತಾಂಶಗಳು ಇರುವುದಿಲ್ಲ.

*ವೃಷಭ ರಾಶಿ*

ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ.

*ಮಿಥುನ ರಾಶಿ*

ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕಟಕ ರಾಶಿ*

ವೃತ್ತಿಪರ ವ್ಯವಹಾರಗಳು ಹೆಚ್ಚು ನೀರುತ್ಸಾಹ ಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯ ವಿಹಾಯಾದಲ್ಲಿ ಜಾಗ್ರತೆ ವಹಿಸಬೇಕು.

ಇದನ್ನು ಓದಿ : https://janaspandhan.com/
*ಸಿಂಹ ರಾಶಿ*

ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಪರಿಶೀಲನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳಿಂದಾಗಿ,ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*

ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳು ಕೆಲಸದ ಒತ್ತಡದಿಂದ ಪರಿಹಾರ ದೊರೆಯುತ್ತವೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

*ತುಲಾ ರಾಶಿ*

ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಲಾಭ ಗಳಿಸಲು ಹೆಚ್ಚು ಶ್ರಮಿಸಬೇಕು. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.

*ವೃಶ್ಚಿಕ ರಾಶಿ*

ಆದಾಯದ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ವಾತಾವರಣ ಅನುಕೂಲಕರವಾಗಿರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿದ್ದರೂ ಪರಿಣಾಮಕಾರಿಯಾಗಿ ನಿರ್ವಹಿತ್ತೀರಿ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಧನುಸ್ಸು ರಾಶಿ*

ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ನಿರುತ್ಸಾಹ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಒಳ್ಳೆಯದು.

*ಮಕರ ರಾಶಿ*

ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ, ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ.

*ಕುಂಭ ರಾಶಿ*

ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಭೂ ಮಾರಾಟ ಅನುಕೂಲಕರವಾಗಿ ನಡೆಯುತ್ತದೆ. ವ್ಯಾಪಾರಗಳಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

*ಮೀನ ರಾಶಿ*

ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉಂಟಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಅಪ್ರಾಪ್ತ ಬಾಲಕಿ (Girl) ಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಅಪ್ರಾಪ್ತ ಬಾಲಕಿ (Girl) ಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ಶನಿವಾರದಂದು (ಜುಲೈ 12) ಗುಮ್ಮಿಡಿಪೂಂಡಿ ಪಟ್ಟಣದ ಬಳಿ ನಡೆದಿದ್ದು, ಸಂಬಂಧಪಟ್ಟ ಸಿಸಿಟಿವಿ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಧಿಕೃತ ಮಾಹಿತಿಯ ಪ್ರಕಾರ, 4ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ (Girl) ಶಾಲೆಯಿಂದ ಮನೆಗೆ ಹಿಂತಿರುಗುವಾಗ ಆರೋಪಿ ವ್ಯಕ್ತಿಯೊಬ್ಬ ಆಕೆ (Girl) ಯನ್ನು ಹಿಂಬಾಲಿಸಿ ಬಳಿಕ ಆಕೆಯನ್ನು ಪೊದೆಗಳ ಕಡೆ ಎಳೆಯಲು ಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಇದನ್ನು ಓದಿ : Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!

ಈ ಅಪಾಯಕಾರಿ ಪ್ರಯತ್ನದಿಂದ ಬಾಲಕಿ (Girl) ಸಮಯ ಪ್ರಜ್ಞೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮನೆಗೆ ತಲುಪಿದ ಬಾಲಕಿ ನಡೆದ ಘಟನೆಯ ಬಗ್ಗೆ ತಕ್ಷಣವೇ ತನ್ನ ಅಜ್ಜಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಸ್ತುತ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಈ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ತಮ್ಮ ಅಧಿಕೃತ X (ಹಳೆ ಟ್ವಿಟ್ಟರ್) ಖಾತೆಯಲ್ಲಿ ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆ. ಅಣ್ಣಾಮಲೈ ಅವರು ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿ : Home remedies : “ನೈಸರ್ಗಿಕವಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮನೆಮದ್ದುಗಳಿವು.!”

ಈ ಘಟನೆಯ ಬಳಿಕ ಸ್ಥಳೀಯರ ನಡುವೆ ಆತಂಕದ ವಾತಾವರಣ ಉಂಟಾಗಿದೆ. ಜನರು ತಮ್ಮ ಮಕ್ಕಳ/ಬಾಲಕಿಯರ (Girl) ಸುರಕ್ಷತೆಯ ಬಗ್ಗೆ ಚಿಂತೆ ವ್ಯಕ್ತಪಡಿಸುತ್ತಿದ್ದು, ಪೊಲೀಸರು ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬಾಲಕಿ (Girl) ಯನ್ನು ಅಪಹರಿಸಲು ಯತ್ನಿಸಿರುವ ವಿಡಿಯೋ :

https://twitter.com/i/status/1945526054837481516


Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!

Stray dogs

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳು (Stray dogs) ಅಟ್ಟಹಾಸ ಮೆರೆದಿರುವ ಘಟನೆಯೊಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಪರೀಕ್ಷೆಗಾಗಿ ಬೆಳಗ್ಗೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಯುವತಿ (ವಿದ್ಯಾರ್ಥಿನಿ) ಯೊಬ್ಬಳ ಮೇಲೆ ನಾಲ್ಕೈದು ಬೀದಿ ನಾಯಿಗಳ ಗುಂಪು ದಾಳಿ ನಡೆಸಿವೆ.

ಬೀದಿ ನಾಯಿಗಳ (Stray dogs) ದಾಳಿಯಿಂದ ಯುವತಿಗೆ ಗಾಯಗಳಾಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಯುವತಿಯನ್ನು ಸಮೀಪದ ಆಸ್ಪತ್ರೆಗೆ ಕಯೆದೊಯ್ಯಲಾಗಿದೆ.

ಇದನ್ನು ಓದಿ : ಮದುವೆಯ ಮೊದಲ ದಿನದಂದೇ ತಲೆತಿರುಗುವಿಕೆ ಎಂದ ಪತ್ನಿ ; Pregnancy kit ಕೊಟ್ಟ ಪತಿ.!

ಭಯಾನಕ ಘಟನೆಯ ಸಂಪೂರ್ಣ ದೃಶ್ಯ CCTV ಯಲ್ಲಿ ಸೆರೆಯಾಗಿದ್ದು, ಸದ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಘಟನೆಯ ಹಿನ್ನಲೆ :

ಕಾಲೇಜು ಯುವತಿಯೋರ್ವಳು ಪರೀಕ್ಷೆಗೆ ತೆರಳಲ್ಲೆಂದು ಬೆಳಗ್ಗೆ ರಸ್ತೆ ಮಧ್ಯೆ ಸಾಗುತ್ತಿದ್ದಾಗ, ಒಮ್ಮೇಲೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ನಡೆಸಿವೆ. ಬೀದಿ ನಾಯಿಗಳ ಗುಂಪುನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಒಂದು ಮನೆಯ ಹತ್ತಿರ ತೆರಳಿ ಹೇಗೋ ಪಾರಾಗಿದ್ದಾಳೆ.

ಕೆಲ ಸಮಯದ ನಂತರ ಅವೇ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ಪುನಃ ಯುವತಿಯ ಮೇಲೆ ದಾಳಿಗೆ ಮುಂದಾಗಿವೆ. ಸುದೈವಶಾತ್‌ ಇದೇ ವೇಳೆ ಅದೆ ರಸ್ತೆಯಲ್ಲಿ ಇನ್ನೋಬ್ಬ ಯುವತಿ (ವಿದ್ಯಾರ್ಥಿನಿಯ ಸ್ನೇಹಿತೆ) ಬರುತ್ತಿರಬೇಕಾದರೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ಮಾಡಲು ಮುಂದಾಗಿರುವುದನ್ನು ಗಮನಿಸಿದ್ದಾಳೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಈ ವೇಳೆ ಸ್ನೇಹಿತೆ ಧೈರ್ಯದಿಂದ ಆಕೆಯ ನೆರವಿಗೆ ಧಾವಿಸಿ, ಕೈಯಲ್ಲಿ ಕಲ್ಲು ಹಿಡಿಯುತ್ತಲೇ ಬೀದಿ ನಾಯಿಗಳು ಅಲ್ಲಿಂದ ಓಡಿ ಹೋಗಿವೆ. ಸ್ನೇಹಿತೆಯ ಸಮಯಪ್ರಜ್ಷೆಯಿಂದ ಯುವತಿ ಬೀದಿ ನಾಯಿ (Stray dogs) ಗಳಿಂದ ಪಾರಾಗಿದಾಳೆ.

ಗಂಭೀರ ಗಾಯ, ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು :

ನಾಯಿಗಳ ಹಲ್ಲೆಯಿಂದ ಯುವತಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ : Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!
ವೈರಲ್ ವಿಡಿಯೋ: ಆತಂಕ ಮೂಡಿಸಿದ ದೃಶ್ಯ :

ಜುಲೈ 15ರಂದು @Incognito_qfs ಎಂಬ ಫ್ಲಾಟ್‌ಪಾರಂನಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದ್ದು, 7.8 ಮಿಲಿಯನ್‌ವೇಳೆ ವೀಕ್ಷಣೆ ಪಡೆದಿದೆ. ವಿಡಿಯೋದಲ್ಲಿ, ತನ್ನ ಪಾಡಿಗೆ ನಡೆಯುತ್ತಿದ್ದ ಯುವತಿಯ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡುವ ದೃಶ್ಯ ಸ್ಪಷ್ಟವಾಗಿ ಕಾಣಿಸುತ್ತಿದ್ದು, ದಾಳಿ ವೇಳೆ ಯುವತಿ ಕೆಳಗೆ ಬಿದ್ದು ನಾಯಿಗಳನ್ನು ಓಡಿಸಲು ಪಯತ್ನಿಸುತ್ತಿರುವುದು ನೋಡಬಹುದು.

ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋ ಕುರಿತು ನೆಟ್ಟಿಗರು ತೀವ್ರ ಆತಂಕ ವ್ಯಕ್ತಪಡಿಸಿದ್ದು, “ಈ ಸ್ಥಳದಲ್ಲಿ ಮಕ್ಕಳಿದ್ದರೆ ಅವರ ಪ್ರಾಣಕ್ಕೂ ಅಪಾಯವಾಗಬಹುದಿತ್ತು” ಎಂದು ಒಬ್ಬ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೀದಿ ನಾಯಿಗಳ (Stray dogs) ದಾಳಿಯ ವಿಡಿಯೋ :

https://x.com/i/status/1945043277796815117

Home remedies : “ನೈಸರ್ಗಿಕವಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮನೆಮದ್ದುಗಳಿವು.!”

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾದರೆ ತುಂಬಾ ಅಪಾಯಕಾರಿ, ಈ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿವೆ ಕೆಲ ಮನೆಮದ್ದು (Home remedies) ಗಳು.

ಹೃದಯ ಸಂಬಂಧಿ ಕಾಯಿಲೆಗಳು, ಸ್ಟ್ರೋಕ್ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಕೊಲೆಸ್ಟ್ರಾಲ್ (Cholesterol) ಅಂದರೆ ಕೆಟ್ಟ ಕೊಬ್ಬಿನ ಪ್ರಮಾಣ ಜಾಸ್ತಿಯಾದರೆ ದೇಹಕ್ಕೆ ತುಂಬಾ ಅಪಾಯಕಾರಿ. ಕೆಲವು ಸಂದರ್ಭಗಳಲ್ಲಿ ಈ ಸಮಸ್ಯೆಗೆ ಔಷಧೋಪಚಾರ ಅನಿವಾರ್ಯವಾದರೂ, ಸರಳ ಮತ್ತು ಆರೋಗ್ಯಕರ ಜೀವನಶೈಲಿ ಬದಲಾವಣೆಯ (Home remedies) ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಬಹುದಾಗಿದೆ.

ಇದನ್ನು ಓದಿ : Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!

ನಿಮ್ಮ ಬ್ಲಡ್ ಟೆಸ್ಟ್‌ನಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗಿರುವುದು ಕಂಡುಬಂದರೆ ಆತಂಕಪಡುವ ಅಗತ್ಯವಿಲ್ಲ. ಆದರೆ, ಒಂದು ವೇಳೆ ಸಕಾಲದಲ್ಲಿ ಗಮನಹರಿಸದೇ ಬಿಟ್ಟರೆ ಇದು ಹೃದಯಾಘಾತ ಅಥವಾ ಸ್ಟ್ರೋಕ್‌ಗೆ ದಾರಿ ಮಾಡಿಕೊಡಬಹುದು. ಈಗ ಮನೆಮದ್ದು (Home remedies) ಗಳ ಬಗ್ಗೆ ತಿಳಿಯೋಣ.

ಈ ಆಹಾರ ಪದ್ಧತಿಗಳು (Home remedies) ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತವೆ :
  • ಹೆಚ್ಚು ಕೊಬ್ಬು ಇರುವ ಆಹಾರಗಳಿಂದ ದೂರಿರಿ : ರೆಡ್ ಮೀಟ್, ಸಂಪೂರ್ಣ ಹಾಲು, ಚೀಸ್, ಮೊಸರು, ತೆಂಗಿನ ಎಣ್ಣೆ, ಪಾಮ್ ಆಯಿಲ್ ಇವುಗಳಲ್ಲಿ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಫ್ಯಾಟ್ ಹೆಚ್ಚು ಇರುತ್ತದೆ. ಇವುಗಳ ಸೇವನೆಯನ್ನು ನಿಯಂತ್ರಿಸಿ.
  • ಬೇಕರಿ ತಿನಿಸುಗಳನ್ನು ತಗ್ಗಿಸಿ : ಕೇಕ್, ಫ್ರೆಂಚ್ ಫ್ರೈಸ್, ಬಿಸ್ಕತ್ತುಗಳಲ್ಲಿ ಟ್ರಾನ್ಸ್ ಕೊಬ್ಬುಗಳು ಇರುತ್ತವೆ. ನಿಯಂತ್ರಿತ ಸೇವನೆಯೇ ಆರೋಗ್ಯಕ್ಕೆ ಲಾಭದಾಯಕ.
  • ಸೊಲ್ಯುಬಲ್ ಫೈಬರ್ ಆಹಾರ ಸೇವನೆ : ಓಟ್ಸ್, ಬೀನ್ಸ್, ಬೇಳೆ, ಸೇಬು, ಕ್ಯಾರೆಟ್, ಸಿಹಿಗೆಣಸು, ಅವಕಾಡೋ, ಬೀಜಗಳು ಇತ್ಯಾದಿಗಳನ್ನು ದಿನಚರಿಯಲ್ಲಿ ಸೇರಿಸಿ. ಇವು ದೇಹದಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳುವುದನ್ನು ತಡೆಯುತ್ತವೆ.
ಇದನ್ನು ಓದಿ : Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!
ವ್ಯಾಯಾಮದ ಮಾಡಿ :

ಪ್ರತಿ ವಾರ ಕನಿಷ್ಠ 150 ನಿಮಿಷಗಳ ಏರೋಬಿಕ್ ವ್ಯಾಯಾಮ ಮಾಡುವ ಗುರಿ ಇಟ್ಟುಕೊಳ್ಳಿ. ಬಿರುಸು ನಡಿಗೆ, ಈಜು, ಸೈಕ್ಲಿಂಗ್, ಜಾಗಿಂಗ್‌ನಂತಹ ವ್ಯಾಯಾಮಗಳು ಕೆಟ್ಟ ಕೊಬ್ಬು ಕರಗಿಸಿ ತೂಕವನ್ನು ಸಹ ತಗ್ಗಿಸುತ್ತವೆ.

ಆಲ್ಕೋಹಾಲ್ ಸೇವನೆ ತಪ್ಪಿಸಿ :

2024ರಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಆಲ್ಕೋಹಾಲ್ ಸೇವನೆ ಕಡಿಮೆ ಮಾಡಿದವರಿಗೆ ಹೃದಯರೋಗದ ಅಪಾಯ ಶೇಕಡಾ 23ರಷ್ಟು ಇಳಿದಿದೆ. ಆದ್ದರಿಂದ, ಮದ್ಯಪಾನವನ್ನ ಸಂಪೂರ್ಣವಾಗಿ ತ್ಯಜಿಸುವುದು ಆರೋಗ್ಯಕರ ಆಯ್ಕೆಯಾಗಿದೆ.

ಬೆಳ್ಳುಳ್ಳಿ ಸೇವನೆ :

ಬೆಳ್ಳುಳ್ಳಿಯಲ್ಲಿ ಇರುವ ನೈಸರ್ಗಿಕ ಸಂಯುಕ್ತಗಳು LDL ಕೊಲೆಸ್ಟ್ರಾಲ್‌ (Cholesterol) ನ್ನು ಕಡಿಮೆ ಮಾಡಲು ನೆರವಾಗುತ್ತವೆ. ದಿನಕ್ಕೆ ಒಂದು ಅಥವಾ ಎರಡು ಬೆಳ್ಳುಳ್ಳಿ ಹವನಗಳನ್ನು ಆಹಾರದಲ್ಲಿ ಬಳಸುವುದು ಉತ್ತಮ.

ಹೀಗೆ ಕೆಲ ಸರಳ ಪದ್ದತಿ (Home remedies) ಯಿಂದ ನಮ್ಮ ದೇಹದಲ್ಲಿ ಹೆಚ್ಚಾಗಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 17 ರ ದ್ವಾದಶ ರಾಶಿಗಳ ಫಲಾಫಲ.!
ಸಂಪಾದಕೀಯ :

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಯಾವಾಗಲೂ ಮಾತ್ರೆಗಳ ಅವಲಂಬನೆಯ ಅಗತ್ಯವಿಲ್ಲ. ಸರಿಯಾದ ಆಹಾರ ಪದ್ಧತಿ, ವ್ಯಾಯಾಮ, ನಶಾ ಪದಾರ್ಥಗಳಿಂದ ದೂರವಿರುವುದು ಮತ್ತು ನೈಸರ್ಗಿಕ ಮನೆಮದ್ದುಗಳ (Home remedies) ಸಹಾಯದಿಂದ ದೀರ್ಘಕಾಲಿಕ ಫಲಿತಾಂಶಗಳನ್ನು ಪಡೆಯಬಹುದು.

ಆರೋಗ್ಯದಲ್ಲಿ ತೊಂದರೆ ಹೆಚ್ಚು ಆಗುತ್ತಿರುವುದು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸುವುದು ಅತ್ಯಅಗತ್ಯ.


Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!

Stray dogs

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳು (Stray dogs) ಅಟ್ಟಹಾಸ ಮೆರೆದಿರುವ ಘಟನೆಯೊಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಪರೀಕ್ಷೆಗಾಗಿ ಬೆಳಗ್ಗೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಯುವತಿ (ವಿದ್ಯಾರ್ಥಿನಿ) ಯೊಬ್ಬಳ ಮೇಲೆ ನಾಲ್ಕೈದು ಬೀದಿ ನಾಯಿಗಳ ಗುಂಪು ದಾಳಿ ನಡೆಸಿವೆ.

ಬೀದಿ ನಾಯಿಗಳ (Stray dogs) ದಾಳಿಯಿಂದ ಯುವತಿಗೆ ಗಾಯಗಳಾಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಯುವತಿಯನ್ನು ಸಮೀಪದ ಆಸ್ಪತ್ರೆಗೆ ಕಯೆದೊಯ್ಯಲಾಗಿದೆ.

ಇದನ್ನು ಓದಿ : ಮದುವೆಯ ಮೊದಲ ದಿನದಂದೇ ತಲೆತಿರುಗುವಿಕೆ ಎಂದ ಪತ್ನಿ ; Pregnancy kit ಕೊಟ್ಟ ಪತಿ.!

ಭಯಾನಕ ಘಟನೆಯ ಸಂಪೂರ್ಣ ದೃಶ್ಯ CCTV ಯಲ್ಲಿ ಸೆರೆಯಾಗಿದ್ದು, ಸದ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಘಟನೆಯ ಹಿನ್ನಲೆ :

ಕಾಲೇಜು ಯುವತಿಯೋರ್ವಳು ಪರೀಕ್ಷೆಗೆ ತೆರಳಲ್ಲೆಂದು ಬೆಳಗ್ಗೆ ರಸ್ತೆ ಮಧ್ಯೆ ಸಾಗುತ್ತಿದ್ದಾಗ, ಒಮ್ಮೇಲೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ನಡೆಸಿವೆ. ಬೀದಿ ನಾಯಿಗಳ ಗುಂಪುನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಒಂದು ಮನೆಯ ಹತ್ತಿರ ತೆರಳಿ ಹೇಗೋ ಪಾರಾಗಿದ್ದಾಳೆ.

ಕೆಲ ಸಮಯದ ನಂತರ ಅವೇ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ಪುನಃ ಯುವತಿಯ ಮೇಲೆ ದಾಳಿಗೆ ಮುಂದಾಗಿವೆ. ಸುದೈವಶಾತ್‌ ಇದೇ ವೇಳೆ ಅದೆ ರಸ್ತೆಯಲ್ಲಿ ಇನ್ನೋಬ್ಬ ಯುವತಿ (ವಿದ್ಯಾರ್ಥಿನಿಯ ಸ್ನೇಹಿತೆ) ಬರುತ್ತಿರಬೇಕಾದರೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ಮಾಡಲು ಮುಂದಾಗಿರುವುದನ್ನು ಗಮನಿಸಿದ್ದಾಳೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಈ ವೇಳೆ ಸ್ನೇಹಿತೆ ಧೈರ್ಯದಿಂದ ಆಕೆಯ ನೆರವಿಗೆ ಧಾವಿಸಿ, ಕೈಯಲ್ಲಿ ಕಲ್ಲು ಹಿಡಿಯುತ್ತಲೇ ಬೀದಿ ನಾಯಿಗಳು ಅಲ್ಲಿಂದ ಓಡಿ ಹೋಗಿವೆ. ಸ್ನೇಹಿತೆಯ ಸಮಯಪ್ರಜ್ಷೆಯಿಂದ ಯುವತಿ ಬೀದಿ ನಾಯಿ (Stray dogs) ಗಳಿಂದ ಪಾರಾಗಿದಾಳೆ.

ಗಂಭೀರ ಗಾಯ, ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು :

ನಾಯಿಗಳ ಹಲ್ಲೆಯಿಂದ ಯುವತಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ : Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!
ವೈರಲ್ ವಿಡಿಯೋ: ಆತಂಕ ಮೂಡಿಸಿದ ದೃಶ್ಯ :

ಜುಲೈ 15ರಂದು @Incognito_qfs ಎಂಬ ಫ್ಲಾಟ್‌ಪಾರಂನಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದ್ದು, 7.8 ಮಿಲಿಯನ್‌ವೇಳೆ ವೀಕ್ಷಣೆ ಪಡೆದಿದೆ. ವಿಡಿಯೋದಲ್ಲಿ, ತನ್ನ ಪಾಡಿಗೆ ನಡೆಯುತ್ತಿದ್ದ ಯುವತಿಯ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡುವ ದೃಶ್ಯ ಸ್ಪಷ್ಟವಾಗಿ ಕಾಣಿಸುತ್ತಿದ್ದು, ದಾಳಿ ವೇಳೆ ಯುವತಿ ಕೆಳಗೆ ಬಿದ್ದು ನಾಯಿಗಳನ್ನು ಓಡಿಸಲು ಪಯತ್ನಿಸುತ್ತಿರುವುದು ನೋಡಬಹುದು.

ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋ ಕುರಿತು ನೆಟ್ಟಿಗರು ತೀವ್ರ ಆತಂಕ ವ್ಯಕ್ತಪಡಿಸಿದ್ದು, “ಈ ಸ್ಥಳದಲ್ಲಿ ಮಕ್ಕಳಿದ್ದರೆ ಅವರ ಪ್ರಾಣಕ್ಕೂ ಅಪಾಯವಾಗಬಹುದಿತ್ತು” ಎಂದು ಒಬ್ಬ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೀದಿ ನಾಯಿಗಳ (Stray dogs) ದಾಳಿಯ ವಿಡಿಯೋ :

https://x.com/i/status/1945043277796815117

Stray dogs : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಅಟ್ಟಹಾಸ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳು (Stray dogs) ಅಟ್ಟಹಾಸ ಮೆರೆದಿರುವ ಘಟನೆಯೊಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಪರೀಕ್ಷೆಗಾಗಿ ಬೆಳಗ್ಗೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಯುವತಿ (ವಿದ್ಯಾರ್ಥಿನಿ) ಯೊಬ್ಬಳ ಮೇಲೆ ನಾಲ್ಕೈದು ಬೀದಿ ನಾಯಿಗಳ ಗುಂಪು ದಾಳಿ ನಡೆಸಿವೆ.

ಬೀದಿ ನಾಯಿಗಳ (Stray dogs) ದಾಳಿಯಿಂದ ಯುವತಿಗೆ ಗಾಯಗಳಾಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಯುವತಿಯನ್ನು ಸಮೀಪದ ಆಸ್ಪತ್ರೆಗೆ ಕಯೆದೊಯ್ಯಲಾಗಿದೆ.

ಇದನ್ನು ಓದಿ : ಮದುವೆಯ ಮೊದಲ ದಿನದಂದೇ ತಲೆತಿರುಗುವಿಕೆ ಎಂದ ಪತ್ನಿ ; Pregnancy kit ಕೊಟ್ಟ ಪತಿ.!

ಭಯಾನಕ ಘಟನೆಯ ಸಂಪೂರ್ಣ ದೃಶ್ಯ CCTV ಯಲ್ಲಿ ಸೆರೆಯಾಗಿದ್ದು, ಸದ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಘಟನೆಯ ಹಿನ್ನಲೆ :

ಕಾಲೇಜು ಯುವತಿಯೋರ್ವಳು ಪರೀಕ್ಷೆಗೆ ತೆರಳಲ್ಲೆಂದು ಬೆಳಗ್ಗೆ ರಸ್ತೆ ಮಧ್ಯೆ ಸಾಗುತ್ತಿದ್ದಾಗ, ಒಮ್ಮೇಲೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ನಡೆಸಿವೆ. ಬೀದಿ ನಾಯಿಗಳ ಗುಂಪುನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಒಂದು ಮನೆಯ ಹತ್ತಿರ ತೆರಳಿ ಹೇಗೋ ಪಾರಾಗಿದ್ದಾಳೆ.

ಕೆಲ ಸಮಯದ ನಂತರ ಅವೇ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ಪುನಃ ಯುವತಿಯ ಮೇಲೆ ದಾಳಿಗೆ ಮುಂದಾಗಿವೆ. ಸುದೈವಶಾತ್‌ ಇದೇ ವೇಳೆ ಅದೆ ರಸ್ತೆಯಲ್ಲಿ ಇನ್ನೋಬ್ಬ ಯುವತಿ (ವಿದ್ಯಾರ್ಥಿನಿಯ ಸ್ನೇಹಿತೆ) ಬರುತ್ತಿರಬೇಕಾದರೆ ನಾಲ್ಕೈದು ಬೀದಿ ನಾಯಿಗಳ (Stray dogs) ಗುಂಪು ದಾಳಿ ಮಾಡಲು ಮುಂದಾಗಿರುವುದನ್ನು ಗಮನಿಸಿದ್ದಾಳೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಈ ವೇಳೆ ಸ್ನೇಹಿತೆ ಧೈರ್ಯದಿಂದ ಆಕೆಯ ನೆರವಿಗೆ ಧಾವಿಸಿ, ಕೈಯಲ್ಲಿ ಕಲ್ಲು ಹಿಡಿಯುತ್ತಲೇ ಬೀದಿ ನಾಯಿಗಳು ಅಲ್ಲಿಂದ ಓಡಿ ಹೋಗಿವೆ. ಸ್ನೇಹಿತೆಯ ಸಮಯಪ್ರಜ್ಷೆಯಿಂದ ಯುವತಿ ಬೀದಿ ನಾಯಿ (Stray dogs) ಗಳಿಂದ ಪಾರಾಗಿದಾಳೆ.

ಗಂಭೀರ ಗಾಯ, ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು :

ನಾಯಿಗಳ ಹಲ್ಲೆಯಿಂದ ಯುವತಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ : Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!
ವೈರಲ್ ವಿಡಿಯೋ: ಆತಂಕ ಮೂಡಿಸಿದ ದೃಶ್ಯ :

ಜುಲೈ 15ರಂದು @Incognito_qfs ಎಂಬ ಫ್ಲಾಟ್‌ಪಾರಂನಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದ್ದು, 7.8 ಮಿಲಿಯನ್‌ವೇಳೆ ವೀಕ್ಷಣೆ ಪಡೆದಿದೆ. ವಿಡಿಯೋದಲ್ಲಿ, ತನ್ನ ಪಾಡಿಗೆ ನಡೆಯುತ್ತಿದ್ದ ಯುವತಿಯ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡುವ ದೃಶ್ಯ ಸ್ಪಷ್ಟವಾಗಿ ಕಾಣಿಸುತ್ತಿದ್ದು, ದಾಳಿ ವೇಳೆ ಯುವತಿ ಕೆಳಗೆ ಬಿದ್ದು ನಾಯಿಗಳನ್ನು ಓಡಿಸಲು ಪಯತ್ನಿಸುತ್ತಿರುವುದು ನೋಡಬಹುದು.

ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋ ಕುರಿತು ನೆಟ್ಟಿಗರು ತೀವ್ರ ಆತಂಕ ವ್ಯಕ್ತಪಡಿಸಿದ್ದು, “ಈ ಸ್ಥಳದಲ್ಲಿ ಮಕ್ಕಳಿದ್ದರೆ ಅವರ ಪ್ರಾಣಕ್ಕೂ ಅಪಾಯವಾಗಬಹುದಿತ್ತು” ಎಂದು ಒಬ್ಬ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೀದಿ ನಾಯಿಗಳ (Stray dogs) ದಾಳಿಯ ವಿಡಿಯೋ :

https://twitter.com/i/status/1945043277796815117


Astrology : ಹೇಗಿದೆ ಗೊತ್ತಾ.? ಜುಲೈ 16 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 16 ರ ಬುಧವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : https://janaspandhan.com/
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಆರ್ಥಿಕವಾಗಿ ನೀರಿಕ್ಷಿತ ಫಲಿತಾಂಶಗಳು ಇರುವುದಿಲ್ಲ.

*ವೃಷಭ ರಾಶಿ*

ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ.

*ಮಿಥುನ ರಾಶಿ*

ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕಟಕ ರಾಶಿ*

ವೃತ್ತಿಪರ ವ್ಯವಹಾರಗಳು ಹೆಚ್ಚು ನೀರುತ್ಸಾಹ ಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯ ವಿಹಾಯಾದಲ್ಲಿ ಜಾಗ್ರತೆ ವಹಿಸಬೇಕು.

ಇದನ್ನು ಓದಿ : https://janaspandhan.com/
*ಸಿಂಹ ರಾಶಿ*

ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಪರಿಶೀಲನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳಿಂದಾಗಿ,ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*

ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳು ಕೆಲಸದ ಒತ್ತಡದಿಂದ ಪರಿಹಾರ ದೊರೆಯುತ್ತವೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

*ತುಲಾ ರಾಶಿ*

ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಲಾಭ ಗಳಿಸಲು ಹೆಚ್ಚು ಶ್ರಮಿಸಬೇಕು. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.

*ವೃಶ್ಚಿಕ ರಾಶಿ*

ಆದಾಯದ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ವಾತಾವರಣ ಅನುಕೂಲಕರವಾಗಿರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿದ್ದರೂ ಪರಿಣಾಮಕಾರಿಯಾಗಿ ನಿರ್ವಹಿತ್ತೀರಿ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಧನುಸ್ಸು ರಾಶಿ*

ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ನಿರುತ್ಸಾಹ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಒಳ್ಳೆಯದು.

*ಮಕರ ರಾಶಿ*

ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ, ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ.

*ಕುಂಭ ರಾಶಿ*

ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಭೂ ಮಾರಾಟ ಅನುಕೂಲಕರವಾಗಿ ನಡೆಯುತ್ತದೆ. ವ್ಯಾಪಾರಗಳಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

*ಮೀನ ರಾಶಿ*

ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉಂಟಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Private video threat : ಪೋಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳೆಯ ಪತಿ ಬಂಧನ.!

0

ಜನಸ್ಪಂದನ ನ್ಯೂಸ್, ಮಂಗಳೂರು : ಮಹಿಳೆಗೆ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ (Private video threat) ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಪೊಲೀಸ್ ಕಾನ್ಸ್‌ಟೇಬಲ್, ಮತ್ತೊಬ್ಬ ಮಹಿಳೆಯ ಪತಿ ಎಂದು ಗುರುತಿಸಲಾಗಿದೆ.

ಘಟನೆಯ ಹಿನ್ನಲೆ :

ಮಹಿಳೆಯೋರ್ವರು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ನೀಡಿದ ದೂರಿನನ್ವಯ ಈ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆ  ಕಾನ್ಸ್‌ಟೇಬಲ್ ಚಂದ್ರನಾಯಕ್ ಮತ್ತು ಮಹಿಳೆಯ ಪತಿಯನ್ನು ಬಂಧಿಸಲಾಗಿದೆ.

ಮಹಿಳೆಗೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಪತಿ, ಮಹಿಳೆ (ಪತ್ನಿ) ಯ ಖಾಸಗಿ ಕ್ಷಣಗಳನ್ನು (Private video) ಚಿತ್ರೀಕರಿಸಿ, ನಂತರ ಅದನ್ನೇ ಬಂಡವಾಳ ಮಾಡಿಕೊಂಡು ಪತ್ನಿಗೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ. ಅಷ್ಟೆ ಅಲ್ಲದೇ ತಾನು ಹೇಳಿದವರ ಜೊತೆ ಮಲಗಬೇಕು ಅಂತ ಟಾರ್ಚರ್ ಕೊಡಲು ಪ್ರಾರಂಭಿಸಿದ್ದಾನೆ.

ಇದನ್ನು ಓದಿ : Gorilla :ಕಾಡಿನಲ್ಲಿ ಮಹಿಳೆಯ ಜುಟ್ಟನ್ನು ಹಿಡಿದೆಳೆದ ಗಂಡು ಗೊರಿಲ್ಲಾ ; ಮುಂದೆ.?

ಒಂದು ವೇಳೆ ತಾನು ಬಯಸಿದಂತೆ ಇರದಿದ್ದರೆ ಇನ್ನಲ್ಲಿರುವ ಖಾಸಗಿ ಕ್ಷಣದ ವಿಡಿಯೋ (Private video) ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಪತಿ ಬೆದರಿಕೆ ನೀಡುತ್ತಿದ್ದನು ಎಂದು ಆರೋಪಿಸಲಾಗಿದೆ.

ಪತಿಯ ವರ್ತನೆಯಿಂದ ಬೇಸತ್ತ ಮಹಿಳೆ, ಹೇಗಾದರೂ ಮಾಡಿ ಆ ಖಾಸಗಿ ಕ್ಷಣದ ವಿಡಿಯೋ (Private video) ಗಳನ್ನು ಡಿಲೀಟ್ ಮಾಡಿಸುವ ನಿಟ್ಟಿನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರನಾಯಕ್‌ ಅವರನ್ನು ಸಂಪರ್ಕಿಸಿದ್ದಾರೆ.

ಪೋಲೀಸರ ನಂಬಿಕೆಯ ದುರುಪಯೋಗ :

ಸಂತ್ರಸ್ತ ಮಹಿಳೆಯ ಮನವಿಯ ಮೇರೆಗೆ ಪೊಲೀಸ್ ಅಧಿಕಾರ ಬಳಸಿಕೊಂಡು‌ ಕಾನ್ಸ್‌ಟೇಬಲ್ ಚಂದ್ರನಾಯಕ್, ಮಹಿಳೆಯ ಪತಿ ಬಳಿ ಇದ್ದ ಖಾಸಗಿ ವಿಡಿಯೋ (Private video) ಗಳನ್ನು ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ ದಂಪತಿಯ ನಡುವೆ ರಾಜಿ ಸಂಧಾನ ಮಾಡಿಸಿದ್ದರು ಎನ್ನಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 16 ರ ದ್ವಾದಶ ರಾಶಿಗಳ ಫಲಾಫಲ.!

ಆದರೆ, ಸಂತ್ರಸ್ತೆ ಪತಿ ಬಳಿ ವಿಶ್ವಾಸದಿಂದ ಇದ್ದ ಕಾನ್ಸ್‌ಟೇಬಲ್ ಇದನ್ನೇ ದುರ್ಬಳಕೆ ಮಾಡಿಕೊಂಡು ಪತಿಯ ಸಹಕಾರದಿಂದ ಮಹಿಳೆಯನ್ನು ಲೈಂಗಿಕವಾಗಿ ಬಲಾತ್ಕರಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಇತ್ತ ಸಂತ್ರಸ್ತೆ ಪತಿಗೆ ಸಂಪೂರ್ಣ ಬೆಂಬಲ ನೀಡಿ ಹಳೇ ಚಾಳಿ ಮುಂದುವರೆಸಲು ಕಾನ್ಸ್‌ಟೇಬಲ್​ ಸಹಕರಿಸಿದ್ದ ಎನ್ನಲಾಗಿದ್ದು, ನಿರಂತರ ಮಾನಸಿಕ ಮತ್ತು ದೈಹಿಕ ಶೋಷಣೆಗೆ ಒಳಗಾದ ಮಹಿಳೆ, ಕೊನೆಗೆ ದಾರಿ ಕಾಣದೆ ಪೊಲೀಸ್ ಆಯುಕ್ತರ ಮೊರೆ ಹೋಗಿದ್ದಾರೆ. ಘಟನೆಗೆ ತಕ್ಷಣ ಸ್ಪಂದನೆ ನೀಡಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಸಾರಾಂಶ :

ಮಹಿಳೆಯ ಖಾಸಗೀತನ ಮತ್ತು ಮಾನವೀಯ ಗೌರವವನ್ನು ಉಲ್ಲಂಗಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಮಂಗಳೂರು ಪೊಲೀಸರು, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ. ಮಹಿಳೆಯ ಮೇಲಿನ ಹಿಂಸೆ ಮತ್ತು ಪೊಲೀಸ್ ಅಧಿಕಾರಿಗಳಿಂದ ಉಂಟಾಗುವ ನಂಬಿಕೆ ದ್ರೋಹದ ಈ ಘಟನೆ, ಸಮಾಜದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.


NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

NIMHANS

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಬೆಂಗಳೂರು, ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

NIMHANS ಹುದ್ದೆಯ ವಿವರ :
  • ಹುದ್ದೆ : ಡಾಟಾ ಎಂಟ್ರಿ ಆಪರೇಟರ್.
  • ಖಾಲಿ ಹುದ್ದೆಗಳ ಸಂಖ್ಯೆ : 01.
  • ಕರ್ತವ್ಯ ಸ್ಥಳ : ಬೆಂಗಳೂರು, (ಕರ್ನಾಟಕ).
ಇದನ್ನು ಓದಿ : ಮದುವೆಯ ಮೊದಲ ದಿನದಂದೇ ತಲೆತಿರುಗುವಿಕೆ ಎಂದ ಪತ್ನಿ ; Pregnancy kit ಕೊಟ್ಟ ಪತಿ.!
NIMHANS ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.Sc ಪದವಿಯನ್ನು ಹೊಂದಿರಬೇಕು.
NIMHANS ವಯೋಮಿತಿ :
  • ಅರ್ಜಿದಾರರ ಗರಿಷ್ಠ ವಯೋಮಿತಿ 30 ವರ್ಷ ಎಂದು ನಿಗದಿಯಾಗಿದೆ.
NIMHANS ವೇತನ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,550 ವೇತನ ನೀಡಲಾಗುವುದು.
NIMHANS ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ಆಧಾರದ ಮೇಲೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
  • ಈ ಹುದ್ದೆಗೆ ಆಸಕ್ತರು ತಮ್ಮ ಅರ್ಜಿಯನ್ನು ಕೆಳಗಿನ ಇಮೇಲ್ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ:
ಇದನ್ನು ಓದಿ : Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

📧 Email : pravigopi@gmail.com

ಮುಖ್ಯ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : ಜುಲೈ 08, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2025.
ಸಾರಾಂಶ :

NIMHANS ಸಂಸ್ಥೆಯಲ್ಲಿ ಕೆಲಸ ಮಾಡುವ ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅರ್ಹತೆ ಹೊಂದಿದ ಅಭ್ಯರ್ಥಿಗಳು ನೀಡಲಾದ ಇಮೇಲ್ ವಿಳಾಸಕ್ಕೆ ತಮ್ಮ ವಿವರಗಳನ್ನು ಜುಲೈ 22ರೊಳಗೆ ಕಳುಹಿಸಬೇಕು. ಹೆಚ್ಚಿನ ಸ್ಪರ್ಧೆಗೆ ಸಿದ್ಧರಾಗಿ, ಸಮಯಮಿತಿಯೊಳಗೆ ಅರ್ಜಿ ಸಲ್ಲಿಸಿ.

ಮದುವೆಯ ಮೊದಲ ದಿನದಂದೇ ತಲೆತಿರುಗುವಿಕೆ ಎಂದ ಪತ್ನಿ ; Pregnancy kit ಕೊಟ್ಟ ಪತಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರನೊಬ್ಬ ಮದುವೆಯಾದ ದಿನವೇ ವಧುವಿಗೆ ಗರ್ಭಧಾರಣೆ ಪರೀಕ್ಷಾ ಕಿಟ್ (Pregnancy kit) ನೀಡಿ ಸಂಕಷ್ಟಕ್ಕೆ ಸಿಲುಕಿದ ಘಟನೆಯೊಂದು ನಡೆದಿದೆ. ಮದುವೆಯ ಮೊದಲ ದಿನವೇ ಇಂತಹ ಅಸಾಧಾರಣ ಘಟನೆ ರಾಮ್‌ಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದು, ಸದ್ಯ ಈ ಘಟನೆ ಎರಡು ಕುಟುಂಬಗಳ ನಡುವೆ ಗಲಾಟೆಗೆ ಕಾರಣವಾಗಿದೆ.

ಆಗಿದ್ದೇನು.?

ಮದುವೆಯ ಶಾಸ್ತ್ರ ಎಲ್ಲ ಮುಗಿದ ನಂತರ ನವ ವಧುವಿಗೆ ತಲೆತಿರುಗುವಿಕೆ ಹಾಗೂ ಆಯಾಸದ ಲಕ್ಷಣಗಳು ಕಾಣಿಸಿಕೊಂಡವು. ಇದರಿಂದ ಗಾಬರಿಗೊಂಡ ವರ ಕೂಡಲೇ ಈ ವಿಷಯವನ್ನು ತನ್ನ ಸ್ನೇಹಿತನ್ನೊಬ್ಬನಿಗೆ ತಿಳಿಸಿದ್ದಾನೆ.

ಆಗ ಸ್ನೇಹಿತ ತಮಾಷೆಗಾಗಿ ಹೌದಾ, ಹಾಗಾದ್ರೆ ಅದು ಗರ್ಭಧಾರಣೆಯ ಸೂಚನೆಯಾಗಿರಬಹುದು ಎಂದು ಕಡ್ಡಿ ಮುರಿದ ಹಾಗೆ ಹೇಳಿಯೇ ಬಿಟ್ಟಿದ್ದಾನೆ. ಸ್ನೇಹಿತನ ಈ ಮಾತನ್ನು ಗಂಭೀರವಾಗಿ ತೆಗೆದುಕೊಂಡ ವರ, ತಕ್ಷಣವೇ ಸ್ಥಳೀಯ ಮೆಡಿಕಲ್ ಅಂಗಡಿಗೆ ಹೋಗಿ ಗರ್ಭಧಾರಣೆ ಪರೀಕ್ಷಾ ಕಿಟ್ (Pregnancy kit) ಖರೀದಿಸಿ ತಂದಿದ್ದಾನೆ.

ನೇರವಾಗಿ ವಧುವಿನ ಹತ್ತಿರ ಬಂದ ವರ, ಗರ್ಭಧಾರಣೆ ಪರೀಕ್ಷಾ ಕಿಟ್ (Pregnancy kit) ನೀಡಿ ಪರೀಕ್ಷೆ ಮಾಡಿಕೊಳ್ಳುವಂತೆ ಸೂಚಿಸಿದ್ದಾನೆ. ಇದರಿಂದ ತೀವ್ರ ಅಸಮಾಧಾನಗೊಂಡ ವಧು, ಕೂಡಲೇ ಈ ವಿಷಯವನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಾಳೆ.

ಕುಟುಂಬಗಳ ಮಧ್ಯೆ ಗಲಾಟೆ :

ವಿಷಯ ತಿಳಿದ ವಧುವಿನ ಕುಟುಂಬಸ್ಥರು ಕೂಡಲೇ ವಧುವಿನ ಕುಟುಂಬಸ್ಥರ ಮನೆಗೆ ಆಗಮಿಸಿ, ವರನ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಗರ್ಭಧಾರಣೆ ಪರೀಕ್ಷಾ ಕಿಟ್ (Pregnancy kit) ವಿಷಯ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಿದ್ದಂತೆಯೇ, ಗ್ರಾಮಸ್ಥರು ಮಧ್ಯ ಪ್ರವೇಶ ಮಾಡಿದ್ದಾರೆ.

ಗರ್ಭಧಾರಣೆ ಪರೀಕ್ಷಾ ಕಿಟ್ (Pregnancy kit) ವಿಷಯ ಸುಮಾರು ಎರಡು ಗಂಟೆಗಳ ಕಾಲ ಗ್ರಾಮಸ್ಥರು ಸ್ಥಳೀಯ ಪಂಚಾಯಿತಿಯಲ್ಲಿ ಚರ್ಚೆ ನಡೆಸಿದ್ದಾರೆ.

ತಪ್ಪಿನ ಅರಿವು ಪಡೆದ ವರ ಕ್ಷಮೆ ಕೇಳಿದ :

ಗ್ರಾಮಸ್ಥರ ಹಸ್ತಕ್ಷೇಪದಿಂದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ವಧುವಿಗೆ ಹೀಗೆ ಗರ್ಭಧಾರಣೆ ಪರೀಕ್ಷಾ ಕಿಟ್ (Pregnancy kit) ಕೊಟ್ಟದ್ದು ನನ್ನದೆ ತಪ್ಪು ಎಂದು ತಿಳಿದು ತನ್ನ ನಡೆಗೆ ವರ ಕ್ಷಮೆ ಕೋರಿದ್ದಾನೆ. ಅಲ್ಲದೆ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾನೆ.

ಸಾರಾಂಶ :

ಹೊಸ ಜೀವನ ಪ್ರಾರಂಭಿಸಿದ ಮೊದಲ ದಿನವೇ Pregnancy kit ನೀಡಿದ ವಿಚಿತ್ರ ಘಟನೆ ಉಂಟಾದ ಈ ಪ್ರಕರಣ, ಅಸಮಂಜಸತೆಯಿಂದಾಗಿ ಕುಟುಂಬಗಳ ನಡುವೆ ಅಸಹಜ ವಾತಾವರಣ ನಿರ್ಮಾಣಗೊಳ್ಳುವ ಸಾಧ್ಯತೆಯಿತ್ತು. ಆದರೆ ಗ್ರಾಮಸ್ಥರ ಸಮಯೋಚಿತ ದೌತ್ಯದಿಂದ ಬಿಕ್ಕಟ್ಟನ್ನು ತಡೆಯಲು ಸಾಧ್ಯವಾಯಿತು. ಘಟನೆ ಎಲ್ಲರಿಗೂ ಜಾಗೃತಿಯಂತೆ ಪರಿಣಮಿಸಲಿ ಎಂಬುದೇ ಆಶಯ.

(Disclaimer : ಈ ಲೇಖನವು ವ್ಯಕ್ತಿಗಳ ಖಾಸಗಿ ಜೀವನವನ್ನು ಅವಹೇಳನ ಮಾಡುವ ಉದ್ದೇಶವಿಲ್ಲ. ಸುದ್ದಿಯ ಮೂಲವಿಚಾರಗಳನ್ನು ಆಧರಿಸಿ ನಿರಪರಾಧ ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ.)



IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

IB

ಜನಸ್ಪಂದನ ನ್ಯೂಸ್‌, ನೌಕರಿ : ಭಾರತ ಸರ್ಕಾರದ ಗೃಹ ಸಚಿವಾಲಯವು ಗುಪ್ತಚರ ಬ್ಯೂರೋ (Intelligence Bureau – IB) ನಲ್ಲಿ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್-II/ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 15 ರ ದ್ವಾದಶ ರಾಶಿಗಳ ಫಲಾಫಲ.!
ಹುದ್ದೆಗಳ ವಿಭಾಗವಾರು ವಿವರಗಳು:
ವರ್ಗಹುದ್ದೆಗಳ ಸಂಖ್ಯೆ
ಸಾಮಾನ್ಯ (UR)1,537
ಆರ್ಥಿಕವಾಗಿ ಹಿಂದುಳಿದ (EWS)442
ಇತರೆ ಹಿಂದುಳಿದ ವರ್ಗಗಳು (OBC)946
ಪರಿಶಿಷ್ಟ ಜಾತಿ (SC)566
ಪರಿಶಿಷ್ಟ ಪಂಗಡ (ST)226

ಈ IB ಅಧಿಸೂಚನೆಯಡಿ ಒಟ್ಟು 3,717 ಹುದ್ದೆಗಳನ್ನು ಭರ್ತಿ ಮಾಡಲಾಗಲಿದೆ.

ಅರ್ಹತಾ ಮಾನದಂಡಗಳು :
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಹೊಂದಿರಬೇಕು. ಕಂಪ್ಯೂಟರ್ ಪ್ರಾವೀಣ್ಯತೆ ಕಡ್ಡಾಯವಲ್ಲ, ಆದರೂ ಆದ್ಯತೆ ನೀಡಲಾಗುತ್ತದೆ.
ಇದನ್ನು ಓದಿ : Gorilla :ಕಾಡಿನಲ್ಲಿ ಮಹಿಳೆಯ ಜುಟ್ಟನ್ನು ಹಿಡಿದೆಳೆದ ಗಂಡು ಗೊರಿಲ್ಲಾ ; ಮುಂದೆ.?
ವಯೋಮಿತಿ :
  • ನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು.
  • ಗರಿಷ್ಠ ವಯಸ್ಸಿನ ಮಿತಿ : 27 ವರ್ಷಗಳು.

NOTE : IB ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಹುದ್ದೆಯ ಹೆಸರು ಮತ್ತು ಸಂಬಳ ಶ್ರೇಣಿ (7ನೇ ವೇತನ ಆಯೋಗದ ಪ್ರಕಾರ) :
ಹುದ್ದೆಯ ಹೆಸರುವೇತನ ಶ್ರೇಣಿ (ರೂ.ಗಳಲ್ಲಿ)
ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ- I/ಕಾರ್ಯನಿರ್ವಾಹಕ (ಗ್ರೂಪ್-A) :ರೂ.47,600 – ರೂ.1,51,100 (ಮ್ಯಾಟ್ರಿಕ್ಸ್ ಪದವಿ 8)
ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಕಾರ್ಯನಿರ್ವಾಹಕ :ರೂ.44,900 –ರೂ.1,42,400 (ಮ್ಯಾಟ್ರಿಕ್ಸ್ ಪದವಿ 7)
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್- I/ಕಾರ್ಯನಿರ್ವಾಹಕ :ರೂ.29,200 – ರೂ.92,300 (ಮ್ಯಾಟ್ರಿಕ್ಸ್ ಪದವಿ 5)
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್- II/ಕಾರ್ಯನಿರ್ವಾಹಕ :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಭದ್ರತಾ ಸಹಾಯಕ/ಕಾರ್ಯನಿರ್ವಾಹಕ :ರೂ.21,700 – ರೂ.69,100 (ಮ್ಯಾಟ್ರಿಕ್ಸ್ ಪದವಿ 3)
ಸಹಾಯಕ ಇಂಟೆಲಿಜೆನ್ಸ್ ಆಫೀಸರ್-I (ಮೊಟಾರ್ ಸಾರಿಗೆ) :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಸಹಾಯಕ ಇಂಟೆಲಿಜೆನ್ಸ್ ಆಫೀಸರ್-II (ಮೊಟಾರ್ ಸಾರಿಗೆ) :ರೂ.21,700 – ರೂ.69,100 (ಮ್ಯಾಟ್ರಿಕ್ಸ್ ಪದವಿ 3)
ಭದ್ರತಾ ಸಹಾಯಕ (ಮೊಟಾರ್ ಸಾರಿಗೆ) :ರೂ.21,700 – ರೂ.69,100 (ಮ್ಯಾಟ್ರಿಕ್ಸ್ ಪದವಿ 3)
ಹಲ್ಲೆಯ ತಾಂತ್ರಿಕ ಕಮ್ :ರೂ.29,200 – ರೂ.92,300 (ಮ್ಯಾಟ್ರಿಕ್ಸ್ ಪದವಿ 5)
ಎಂಜಿನ್ಮನ್ :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಟೆಕ್ :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಅರ್ಜಿ ಶುಲ್ಕ :
ವರ್ಗಶುಲ್ಕ (ರೂ.)
ಸಾಮಾನ್ಯ / OBC / EWS :ರೂ. 650/-
SC / ST / PwD :ರೂ. 550/-
  • ಆನ್‌ಲೈನ್ ಪಾವತಿಯ ಮೂಲಕ ಮಾತ್ರ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
ಇದನ್ನು ಓದಿ : RRB Recruitment : 6,238 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನ.!
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ.
  • “IB ACIO Recruitment 2025” ಲಿಂಕ್ ಕ್ಲಿಕ್ ಮಾಡಿ.
  • ನಿಮ್ಮ ವೈಯಕ್ತಿಕ, ಶೈಕ್ಷಣಿಕ ಮತ್ತು ಇತರೆ ವಿವರಗಳೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ.
  • ಛಾಯಾಚಿತ್ರ, ಸಹಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಪಾವತಿ ಗೇಟ್‌ವೇ ಮೂಲಕ ಶುಲ್ಕ ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.

ಇದನ್ನು ಓದಿ : KRCL-2025 : ಪಾಯಿಂಟ್ಸ್ ಮ್ಯಾನ್ & ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅಂತಿಮ ಆಯ್ಕೆ :

ಲಿಖಿತ, ವಿವರಣಾತ್ಮಕ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಆಧಾರದಲ್ಲಿ ನಡೆಯುತ್ತದೆ.

ಪ್ರಮುಖ ದಿನಾಂಕ :
  • ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : ಜುಲೈ 19, 2025.
  • ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ : ಆಗಸ್ಟ್ 10, 2025
ಪ್ರಮುಖ ಲಿಂಕ್‌ :
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಮೂಲಕ ಅರ್ಜಿ ಸಲ್ಲಿಸಬಹುದು.

Madagascar periwinkle : ಕೇವಲ ಅಲಂಕಾರಿಕ ಹೂವಲ್ಲ, ಆರೋಗ್ಯದ ಖಜಾನೆಯ ಮೂಲ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ಮನೆ ಅಂಗಳ (garden) ದಲ್ಲಿ ಬೆಳೆಯುವ ಈ ಪುಟ್ಟ ಹೂವು ಕೇವಲ ಒಂದು ಹೂವಲ್ಲ, ಅದರಲ್ಲಡಗಿದೆ ಆರೋಗ್ಯದ ಖಜಾನೆ. ಸಾಮಾನ್ಯವಾಗಿ ಈ ಹೂವನ್ನು ನಿತ್ಯ ಪುಷ್ಪ (Madagascar periwinkle) ಅಥವಾ ಸದಾ ಪುಷ್ಪ ಅಥವಾ ಸದಾ ಮಲ್ಲಗೆ ಎಂದು ಕರೆಯುತ್ತಾರೆ.

ಮನೆಯ ಅಂಗಳ (garden) ದಲ್ಲಿ ಸುಂದರವಾಗಿ ಅರಳುವ ಪುಟ್ಟ ಹೂವಿನ ಗಿಡವಾದ ನಿತ್ಯ ಪುಷ್ಪ (Madagascar periwinkle) ಅಥವಾ ಸದಾ ಪುಷ್ಪ ಅಥವಾ ಸದಾ ಮಲ್ಲಗೆ, ತನ್ನ ವಿಶಿಷ್ಟ ಆರೋಗ್ಯ ಲಾಭಗಳಿಂದ ಗಮನ ಸೆಳೆಯುತ್ತಿದೆ. ದೇವರ ಪೂಜೆಯಲ್ಲಿ ಬಳಸಲಾಗುವ ಈ ಹೂವಿಗೆ ಆಯುರ್ವೇದದಲ್ಲಿ ಕೂಡ ಪ್ರಾಮುಖ್ಯತೆ ಇದೆ.

ತಿಳಿ ಗುಲಾಬಿ ಹಾಗೂ ಬಿಳಿ ಬಣ್ಣದಲ್ಲಿ ಅರಳುವ ಈ (Madagascar periwinkle) ಹೂವು, ಆರೋಗ್ಯ ವೃದ್ಧಿಗೆ ಸಹಾಯಕವಾಗಿರುವ ಮೂಲಿಕೆಗಳಲ್ಲಿ ಒಂದಾಗಿದೆ. ಭಾರತೀಯ ಹವಾಮಾನಕ್ಕೆ ತಕ್ಕಂತೆ ಸುಲಭವಾಗಿ garden ದಲ್ಲಿ ಬೆಳೆಯುವ ಈ ಸಸ್ಯಕ್ಕೆ ಹೆಚ್ಚು ನೀರಿನ ಅಗತ್ಯವಿಲ್ಲ, ಇದರಿಂದಾಗಿ ಮನೆಗಳಲ್ಲಿ ಬಹುಪಾಲು ಜನರು ಇದನ್ನು ಬೆಳೆಸುತ್ತಿದ್ದಾರೆ.

1. ಮಧುಮೇಹ ನಿಯಂತ್ರಣದಲ್ಲಿ ನಿತ್ಯ ಪುಷ್ಪ (Madagascar periwinkle) ದ ಪಾತ್ರ :

ಆಯುರ್ವೇದ ಚಿಕಿತ್ಸೆಯ ಪ್ರಕಾರ, ನಿತ್ಯ ಪುಷ್ಪದ ಹೂವಿನ ಎಸಳಿನಿಂದ ತಯಾರಾದ ಟೀ ಅಥವಾ ಹೂವಿನ ರಸವನ್ನು ಖಾಲಿಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ. ನಿತ್ಯ ಸೇವನೆಯಿಂದ ಮಧುಮೇಹದ ಲಕ್ಷಣಗಳು ತಗ್ಗುತ್ತವೆ ಎಂಬ ನಂಬಿಕೆ ಇದ್ದು, ಇದನ್ನು ನೈಸರ್ಗಿಕ ಮದ್ದು ಎಂದು ಪರಿಗಣಿಸಲಾಗುತ್ತದೆ.

2. ಕ್ಯಾನ್ಸರ್‌ ಜೀವಕೋಶಗಳ ವಿರುದ್ಧ ಪರಿಣಾಮಕಾರಿಯಾಗಬಹುದೆ?

ನಿತ್ಯ ಪುಷ್ಪ (Madagascar periwinkle) ದ ಬೇರುಗಳಲ್ಲಿ ಪತ್ತೆಯಾದ ಬ್ಯಾಕ್ಟೀರಿಯಾ ವಿರೋಧಿ ಗುಣಗಳು, ಕೆಲವು ಸಂದರ್ಭಗಳಲ್ಲಿ ಕ್ಯಾನ್ಸರ್‌ ಜೀವಕೋಶಗಳ ಬೆಳವಣಿಗೆಗೆ ತಡೆಯೊಡ್ಡುತ್ತವೆ ಎಂಬ ಅಧ್ಯಯನಗಳು ಬೆಳಕಿಗೆ ಬಂದಿವೆ. ಈ ದಿಶೆಯಲ್ಲಿ ಇನ್ನೂ ಹೆಚ್ಚಿನ ಸಂಶೋಧನೆಯ ಅವಶ್ಯಕತೆಯಿದ್ದರೂ, ಹಲವರು ಮುಂಚೆ ತಡೆಯ ಕ್ರಮವಾಗಿ ಇದರ ಬಳಕೆಗೆ ಮುಂದಾಗುತ್ತಿದ್ದಾರೆ.

3. ಮಾನಸಿಕ ಆರೋಗ್ಯದಲ್ಲಿ ಸಹಕಾರ :

ಅತಿಯಾದ ಒತ್ತಡ, ಖಿನ್ನತೆ ಮತ್ತು ಆತಂಕದ ಸಮಸ್ಯೆಗಳಿಗೆ ನಿತ್ಯ ಪುಷ್ಪ (Madagascar periwinkle) ದ ಹೂವಿನಿಂದ ತಯಾರಿಸಿದ ಟೀ ಪಾನ ಮಾಡುವುದರಿಂದ ಮಾನಸಿಕ ಶಾಂತಿ ಲಭಿಸುವ ಅನುಭವ ಹಲವರದ್ದು. ಹೂವಿನ ರಸ ಅಥವಾ ಎಲೆಗಳ ಪಾನೀಯ, ಮನಸ್ಸನ್ನು ಶಾಂತಗೊಳಿಸಲು ಸಹಾಯಕವಾಗಬಹುದು.

4. ರಕ್ತದೊತ್ತಡ ನಿಯಂತ್ರಣ :

ಆಧುನಿಕ ಜೀವನಶೈಲಿಯಿಂದ ಉಂಟಾಗುವ ಹೈಬಿಪಿ ಸಮಸ್ಯೆಗೆ ನಿತ್ಯ ಪುಷ್ಪದ ಎಲೆಗಳ ಪುಡಿಯನ್ನು ದಿನನಿತ್ಯ ಚಿಟಿಕೆಮಟ್ಟಿಗೆ ಸೇವನೆ ಮಾಡಿದರೆ, ಬಿಪಿ ನಿಯಂತ್ರಣಕ್ಕೆ ಬರುತ್ತದೆ ಎಂಬುದಾಗಿ ಆಯುರ್ವೇದ ತಜ್ಞರು ಅಭಿಪ್ರಾಯಪಡುತ್ತಾರೆ. ಇದು ಆರೋಗ್ಯದ ಮೇಲೆ ಹಿತಕರ ಪರಿಣಾಮ ಬೀರುತ್ತದೆ.

5. ಋತುಚಕ್ರ ಸಮಸ್ಯೆಗಳಿಗೆ ಪರಿಹಾರ :

ನಿತ್ಯ ಪುಷ್ಪ (Madagascar periwinkle) ದ ಎಲೆಗಳನ್ನು ನೀರಿನಲ್ಲಿ ಕುದಿಸಿ, ಅದನ್ನು ಸೇವಿಸಿದರೆ ಸ್ತ್ರೀಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಋತುಚಕ್ರ ಅಸಮತೋಲನಗಳಿಗೆ ಸಹಾಯವಾಗುತ್ತದೆ. ಹಾರ್ಮೋನಲ್ ಬದಲಾವಣೆಗಳಿಗೆ ಸಹಜ ಪರಿಹಾರ ಒದಗಿಸುತ್ತದೆ.

6. ಚರ್ಮದ ಆರೋಗ್ಯಕ್ಕೆ ಸಹಕಾರಿ :

ಬಿಸಿಲಿನಿಂದ ಉಂಟಾಗುವ ಸ್ಕಿನ್ ಟ್ಯಾನಿಂಗ್‌, ಕಪ್ಪು ಕಲೆಗಳು, ಮೊಡವೆ ಮುಂತಾದ ಚರ್ಮ ಸಂಬಂಧಿತ ಸಮಸ್ಯೆಗಳಿಗೆ ನಿತ್ಯ ಪುಷ್ಪದ ಎಲೆಗಳ ಪುಡಿ ಉಪಯುಕ್ತವಾಗಿದೆ. ಒಣಗಿಸಿದ ಎಲೆಗಳಿಂದ ತಯಾರಾದ ಮುಖಪ್ಯಾಕ್ ಚರ್ಮದ ಕಾಂತಿಯು ಹೆಚ್ಚಿಸಬಹುದು.

ಸಾರಾಂಶ :

ನಿತ್ಯ ಪುಷ್ಪವು ಕೇವಲ ಅಲಂಕಾರಿಕ ಹೂವಲ್ಲ. ಇದು ಮಧುಮೇಹ, ರಕ್ತದೊತ್ತಡ, ಮಾನಸಿಕ ಒತ್ತಡ, ಕ್ಯಾನ್ಸರ್ ಮತ್ತು ಚರ್ಮದ ಸಮಸ್ಯೆಗಳಿಗೆ ಸಹಜ ಪರಿಹಾರ ನೀಡುವ ಆರೋಗ್ಯಕರ ಗಿಡವಾಗಿದೆ. ಮನೆಯ ಅಂಗಳದಲ್ಲಿ ಬೆಳೆಸಬಹುದಾದ ಈ ಸಸ್ಯದ ಮೂಲಕ ದೈನಂದಿನ ಜೀವನದಲ್ಲಿ ಉತ್ತಮ ಆರೋಗ್ಯದತ್ತ ಹೆಜ್ಜೆ ಇಡಬಹುದು.

Note :  ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಒದಗಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗೆ, ವೃತ್ತಿಪರ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಜನಸ್ಪಂದನ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ.


License : ಲೈಸೆನ್ಸ್‌ ಕೇಳಿದ ಟ್ರಾಫಿಕ್ ಪೊಲೀಸರ ಮೇಲೆ ಅಪ್ಪ-ಮಗನಿಂದ ಹಲ್ಲೆ.!

License

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಲೈಸೆನ್ಸ್‌ (License) ಕೇಳಿದ ಟ್ರಾಫಿಕ್ ಪೊಲೀಸರ ಮೇಲೆ ಅಪ್ಪ-ಮಗ ಸೇರಿ ಹಾಡಹಗಲೇ ಹಲ್ಲೆ ಮಾಡಿದ್ದಾರೆಂದು ಹೇಳಲಾದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಹೌದು, ಮಹಾರಾಷ್ಟ್ರದ ನಲ್ಲಸೋಪಾರಾದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದ ಘಟನೆ ಬಹುತೇಕ ಜನರ ಗಮನಕ್ಕೆ ಬಂದಿದೆ. ಟ್ರಾಫಿಕ್ ಪೊಲೀಸರು ನಗಿಂದಾಸ್‌ ಪದಾದ ಸಿತಾರಾ ಬೇಕರಿ ಬಳಿ ಡ್ರೈವಿಂಗ್ ಲೈಸನ್ಸ್ (License) ತಪಾಸಣೆಯ ವೇಳೆ ವಾಹನ ಒಂದನ್ನು ಇಬ್ಬರು ಪೊಲೀಸ್ ಸಿಬ್ಬಂದಿಗಳು ತಡೆದ್ದಿದ್ದಾರೆ.

ಈ ವೇಳೆ ಟ್ರಾಪಿಕ್‌ ಪೊಲೀಸ್‌ ಲೈಸೆನ್ಸ್‌ (License) ತೋರಿಸುವಂತೆ ಕೇಳಿದ್ದಾರೆ. ಸವಾರರು ಲೈಸನ್ಸ್‌ (License) ತೋರಿಸುವ ಬದಲಾಗಿ ಸ್ಥಳೀಯ ಅಪ್ಪ-ಮಗ ಸೇರಿ ಟ್ರಾಪಿಕ್‌ ಪೊಲೀಸ್‌ರನ್ನು ಅಸಭ್ಯವಾಗಿ ಮಾತನಾಡಿದ್ದಲ್ಲದೆ, ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನು ಓದಿ : RRB Recruitment : 6,238 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನ.!

ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯಾವಳಿಗಳನ್ನು ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿವೆ.

ಪೊಲೀಸರು ಹೇಳುವುದೇನು.?

ಡ್ರೈವಿಂಗ್ ಲೈಸೆನ್ಸ್ (License) ಇಲ್ಲದ ಕಾರಣ ಯುವಕನನ್ನು ಪೋಲೀಸ್ ಸಿಬ್ಬಂದಿಗಳಾದ ಹನುಮಂತ ಸಾಂಗಲೆ ಮತ್ತು ಶೇಷನಾರಾಯಣ ಆಠರೆ ಪ್ರಶ್ನಿಸಿದ್ದಾರೆ. ಈ ವೇಳೆ ಯುವಕ ಪೊಲೀಸರ ವಿರುದ್ಧ ವಾಗ್ವಾದ ನಡೆಸಿದ್ದಾನೆ ಮತ್ತು ಯುವಕ ತನ್ನ ತಂದೆಯನ್ನು ಸ್ಥಳಕ್ಕೆ ಕರೆಸಿದ್ದಾನೆ.

ಯುವಕನ ತಂದೆ ಆಗಮಿಸಿದ ನಂತರ, ಅಪ್ಪ-ಮಗ ಇಬ್ಬರೂ ಸೇರಿ ಪೋಲೀಸರುಗಳೊಂದಿಗೆ‌ ಕೇವಲ ಲೈಸನ್ಸ್‌ (License) ಗಾಗಿ ಈ ರೀತಿ ವಾದಕ್ಕೆ ಇಳಿದ್ದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದಂತೆಯೇ ಅವರಿಬ್ಬರು ಪೊಲೀಸ್‌ ಸಿಬ್ಬಂದಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದ್ದಾರೆ.

ಇದನ್ನು ಓದಿ : Teacher : ವಿದ್ಯಾರ್ಥಿನಿ ಜೊತೆ ಸ್ಟಾಫ್ ರೂಂನಲ್ಲಿ ಅಸಭ್ಯ ವರ್ತನೆ‌ : ಶಿಕ್ಷಕನ ವಿರುದ್ಧ ಆಕ್ರೋಶ.!

ಹೀಗೆ ಹಲ್ಲೆ ಮಾಡಿದ ಆರೋಪಿತ ಯುವಕನನ್ನು ಪಾರ್ಥ ನಾರ್ಕರ್ (ಮಗ) ಮತ್ತು ಮಂಗೇಶ ನಾರ್ಕರ್ (ತಂದೆ) ಎಂದು ಗುರುತಿಸಲಾಗಿದ್ದು, ಇಬ್ಬರೂ ಕೂಡ ನಲ್ಲಸೋಪಾರಾ ನಿವಾಸಿಗಳು ಎಂದು ತಿಳಿದುಬಂದಿದೆ.

ವಿಡಿಯೋ ಸಾಬೀತುಗಳು ಮತ್ತು ಸಾರ್ವಜನಿಕ ಪ್ರತಿಕ್ರಿಯೆ :

ಮಾಹಿತಿಯ ಪ್ರಕಾರ, ಈ ಘಟನೆ ಹಾಡಹಗಲೇ ಸಾರ್ವಜನಿಕರ ಮುಂದೆಯೇ ನಡೆದಿದ್ದು, ಇದರಿಂದ ಸಾರ್ವಜನಿಕರು ಆಘಾತ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಸಾರ್ವಜನಿಕ ಸೇವಕರ ಗೌರವ ಕಾಪಾಡಬೇಕು ಎಂಬ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಪೊಲೀಸ್ ತನಿಖೆ ಮತ್ತು ಕಾನೂನು ಕ್ರಮ :
  • ತುಳಿಂಜ್ ಪೊಲೀಸ್ ಠಾಣೆ ಈಗಾಗಲೇ ಈ ಕುರಿತು ತನಿಖೆ ಆರಂಭಿಸಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ.
  • ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ ಸಾರ್ವಜನಿಕ ಸೇವಕರ ಮೇಲೆ ಹಲ್ಲೆ ಮತ್ತು ಕರ್ತವ್ಯದ ಅಡಚಣೆ ಮಾಡುವ ಹಕ್ಕುಬದ್ಧ ಕಲಂಗಳು ಅನ್ವಯವಾಗುವ ಸಾಧ್ಯತೆ ಇದೆ.
  • ಮೊಬೈಲ್ ಕ್ಲಿಪ್‌ಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸುತ್ತಿದ್ದಾರೆ.
ಲೈಸನ್ಸ್ (License) ಟ್ರಾಪಿಕ್‌ ಪೊಲೀಸರ ಮೇಲೆ ಹಲ್ಲೆಯ ವಿಡಿಯೋ :

ಇಲ್ಲಿ ಕ್ಲಿಕ್‌ ಮಾಡಿ

License : ಲೈಸೆನ್ಸ್‌ ಕೇಳಿದ ಟ್ರಾಫಿಕ್ ಪೊಲೀಸರ ಮೇಲೆ ಅಪ್ಪ-ಮಗನಿಂದ ಹಲ್ಲೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಲೈಸೆನ್ಸ್‌ (License) ಕೇಳಿದ ಟ್ರಾಫಿಕ್ ಪೊಲೀಸರ ಮೇಲೆ ಅಪ್ಪ-ಮಗ ಸೇರಿ ಹಾಡಹಗಲೇ ಹಲ್ಲೆ ಮಾಡಿದ್ದಾರೆಂದು ಹೇಳಲಾದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಹೌದು, ಮಹಾರಾಷ್ಟ್ರದ ನಲ್ಲಸೋಪಾರಾದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದ ಘಟನೆ ಬಹುತೇಕ ಜನರ ಗಮನಕ್ಕೆ ಬಂದಿದೆ. ಟ್ರಾಫಿಕ್ ಪೊಲೀಸರು ನಗಿಂದಾಸ್‌ ಪದಾದ ಸಿತಾರಾ ಬೇಕರಿ ಬಳಿ ಡ್ರೈವಿಂಗ್ ಲೈಸನ್ಸ್ (License) ತಪಾಸಣೆಯ ವೇಳೆ ವಾಹನ ಒಂದನ್ನು ಇಬ್ಬರು ಪೊಲೀಸ್ ಸಿಬ್ಬಂದಿಗಳು ತಡೆದ್ದಿದ್ದಾರೆ.

ಈ ವೇಳೆ ಟ್ರಾಪಿಕ್‌ ಪೊಲೀಸ್‌ ಲೈಸೆನ್ಸ್‌ (License) ತೋರಿಸುವಂತೆ ಕೇಳಿದ್ದಾರೆ. ಸವಾರರು ಲೈಸನ್ಸ್‌ (License) ತೋರಿಸುವ ಬದಲಾಗಿ ಸ್ಥಳೀಯ ಅಪ್ಪ-ಮಗ ಸೇರಿ ಟ್ರಾಪಿಕ್‌ ಪೊಲೀಸ್‌ರನ್ನು ಅಸಭ್ಯವಾಗಿ ಮಾತನಾಡಿದ್ದಲ್ಲದೆ, ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನು ಓದಿ : RRB Recruitment : 6,238 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನ.!

ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯಾವಳಿಗಳನ್ನು ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿವೆ.

ಪೊಲೀಸರು ಹೇಳುವುದೇನು.?

ಡ್ರೈವಿಂಗ್ ಲೈಸೆನ್ಸ್ (License) ಇಲ್ಲದ ಕಾರಣ ಯುವಕನನ್ನು ಪೋಲೀಸ್ ಸಿಬ್ಬಂದಿಗಳಾದ ಹನುಮಂತ ಸಾಂಗಲೆ ಮತ್ತು ಶೇಷನಾರಾಯಣ ಆಠರೆ ಪ್ರಶ್ನಿಸಿದ್ದಾರೆ. ಈ ವೇಳೆ ಯುವಕ ಪೊಲೀಸರ ವಿರುದ್ಧ ವಾಗ್ವಾದ ನಡೆಸಿದ್ದಾನೆ ಮತ್ತು ಯುವಕ ತನ್ನ ತಂದೆಯನ್ನು ಸ್ಥಳಕ್ಕೆ ಕರೆಸಿದ್ದಾನೆ.

ಯುವಕನ ತಂದೆ ಆಗಮಿಸಿದ ನಂತರ, ಅಪ್ಪ-ಮಗ ಇಬ್ಬರೂ ಸೇರಿ ಪೋಲೀಸರುಗಳೊಂದಿಗೆ‌ ಕೇವಲ ಲೈಸನ್ಸ್‌ (License) ಗಾಗಿ ಈ ರೀತಿ ವಾದಕ್ಕೆ ಇಳಿದ್ದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದಂತೆಯೇ ಅವರಿಬ್ಬರು ಪೊಲೀಸ್‌ ಸಿಬ್ಬಂದಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದ್ದಾರೆ.

ಇದನ್ನು ಓದಿ : Teacher : ವಿದ್ಯಾರ್ಥಿನಿ ಜೊತೆ ಸ್ಟಾಫ್ ರೂಂನಲ್ಲಿ ಅಸಭ್ಯ ವರ್ತನೆ‌ : ಶಿಕ್ಷಕನ ವಿರುದ್ಧ ಆಕ್ರೋಶ.!

ಹೀಗೆ ಹಲ್ಲೆ ಮಾಡಿದ ಆರೋಪಿತ ಯುವಕನನ್ನು ಪಾರ್ಥ ನಾರ್ಕರ್ (ಮಗ) ಮತ್ತು ಮಂಗೇಶ ನಾರ್ಕರ್ (ತಂದೆ) ಎಂದು ಗುರುತಿಸಲಾಗಿದ್ದು, ಇಬ್ಬರೂ ಕೂಡ ನಲ್ಲಸೋಪಾರಾ ನಿವಾಸಿಗಳು ಎಂದು ತಿಳಿದುಬಂದಿದೆ.

ವಿಡಿಯೋ ಸಾಬೀತುಗಳು ಮತ್ತು ಸಾರ್ವಜನಿಕ ಪ್ರತಿಕ್ರಿಯೆ :

ಮಾಹಿತಿಯ ಪ್ರಕಾರ, ಈ ಘಟನೆ ಹಾಡಹಗಲೇ ಸಾರ್ವಜನಿಕರ ಮುಂದೆಯೇ ನಡೆದಿದ್ದು, ಇದರಿಂದ ಸಾರ್ವಜನಿಕರು ಆಘಾತ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಸಾರ್ವಜನಿಕ ಸೇವಕರ ಗೌರವ ಕಾಪಾಡಬೇಕು ಎಂಬ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಪೊಲೀಸ್ ತನಿಖೆ ಮತ್ತು ಕಾನೂನು ಕ್ರಮ :
  • ತುಳಿಂಜ್ ಪೊಲೀಸ್ ಠಾಣೆ ಈಗಾಗಲೇ ಈ ಕುರಿತು ತನಿಖೆ ಆರಂಭಿಸಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ.
  • ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ ಸಾರ್ವಜನಿಕ ಸೇವಕರ ಮೇಲೆ ಹಲ್ಲೆ ಮತ್ತು ಕರ್ತವ್ಯದ ಅಡಚಣೆ ಮಾಡುವ ಹಕ್ಕುಬದ್ಧ ಕಲಂಗಳು ಅನ್ವಯವಾಗುವ ಸಾಧ್ಯತೆ ಇದೆ.
  • ಮೊಬೈಲ್ ಕ್ಲಿಪ್‌ಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸುತ್ತಿದ್ದಾರೆ.
ಲೈಸನ್ಸ್ (License) ಟ್ರಾಪಿಕ್‌ ಪೊಲೀಸರ ಮೇಲೆ ಹಲ್ಲೆಯ ವಿಡಿಯೋ :

ಇಲ್ಲಿ ಕ್ಲಿಕ್‌ ಮಾಡಿ


IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

IB

ಜನಸ್ಪಂದನ ನ್ಯೂಸ್‌, ನೌಕರಿ : ಭಾರತ ಸರ್ಕಾರದ ಗೃಹ ಸಚಿವಾಲಯವು ಗುಪ್ತಚರ ಬ್ಯೂರೋ (Intelligence Bureau – IB) ನಲ್ಲಿ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್-II/ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 15 ರ ದ್ವಾದಶ ರಾಶಿಗಳ ಫಲಾಫಲ.!
ಹುದ್ದೆಗಳ ವಿಭಾಗವಾರು ವಿವರಗಳು:
ವರ್ಗಹುದ್ದೆಗಳ ಸಂಖ್ಯೆ
ಸಾಮಾನ್ಯ (UR)1,537
ಆರ್ಥಿಕವಾಗಿ ಹಿಂದುಳಿದ (EWS)442
ಇತರೆ ಹಿಂದುಳಿದ ವರ್ಗಗಳು (OBC)946
ಪರಿಶಿಷ್ಟ ಜಾತಿ (SC)566
ಪರಿಶಿಷ್ಟ ಪಂಗಡ (ST)226

ಈ IB ಅಧಿಸೂಚನೆಯಡಿ ಒಟ್ಟು 3,717 ಹುದ್ದೆಗಳನ್ನು ಭರ್ತಿ ಮಾಡಲಾಗಲಿದೆ.

ಅರ್ಹತಾ ಮಾನದಂಡಗಳು :
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಹೊಂದಿರಬೇಕು. ಕಂಪ್ಯೂಟರ್ ಪ್ರಾವೀಣ್ಯತೆ ಕಡ್ಡಾಯವಲ್ಲ, ಆದರೂ ಆದ್ಯತೆ ನೀಡಲಾಗುತ್ತದೆ.
ಇದನ್ನು ಓದಿ : Gorilla :ಕಾಡಿನಲ್ಲಿ ಮಹಿಳೆಯ ಜುಟ್ಟನ್ನು ಹಿಡಿದೆಳೆದ ಗಂಡು ಗೊರಿಲ್ಲಾ ; ಮುಂದೆ.?
ವಯೋಮಿತಿ :
  • ನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು.
  • ಗರಿಷ್ಠ ವಯಸ್ಸಿನ ಮಿತಿ : 27 ವರ್ಷಗಳು.

NOTE : IB ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಹುದ್ದೆಯ ಹೆಸರು ಮತ್ತು ಸಂಬಳ ಶ್ರೇಣಿ (7ನೇ ವೇತನ ಆಯೋಗದ ಪ್ರಕಾರ) :
ಹುದ್ದೆಯ ಹೆಸರುವೇತನ ಶ್ರೇಣಿ (ರೂ.ಗಳಲ್ಲಿ)
ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ- I/ಕಾರ್ಯನಿರ್ವಾಹಕ (ಗ್ರೂಪ್-A) :ರೂ.47,600 – ರೂ.1,51,100 (ಮ್ಯಾಟ್ರಿಕ್ಸ್ ಪದವಿ 8)
ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಕಾರ್ಯನಿರ್ವಾಹಕ :ರೂ.44,900 –ರೂ.1,42,400 (ಮ್ಯಾಟ್ರಿಕ್ಸ್ ಪದವಿ 7)
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್- I/ಕಾರ್ಯನಿರ್ವಾಹಕ :ರೂ.29,200 – ರೂ.92,300 (ಮ್ಯಾಟ್ರಿಕ್ಸ್ ಪದವಿ 5)
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್- II/ಕಾರ್ಯನಿರ್ವಾಹಕ :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಭದ್ರತಾ ಸಹಾಯಕ/ಕಾರ್ಯನಿರ್ವಾಹಕ :ರೂ.21,700 – ರೂ.69,100 (ಮ್ಯಾಟ್ರಿಕ್ಸ್ ಪದವಿ 3)
ಸಹಾಯಕ ಇಂಟೆಲಿಜೆನ್ಸ್ ಆಫೀಸರ್-I (ಮೊಟಾರ್ ಸಾರಿಗೆ) :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಸಹಾಯಕ ಇಂಟೆಲಿಜೆನ್ಸ್ ಆಫೀಸರ್-II (ಮೊಟಾರ್ ಸಾರಿಗೆ) :ರೂ.21,700 – ರೂ.69,100 (ಮ್ಯಾಟ್ರಿಕ್ಸ್ ಪದವಿ 3)
ಭದ್ರತಾ ಸಹಾಯಕ (ಮೊಟಾರ್ ಸಾರಿಗೆ) :ರೂ.21,700 – ರೂ.69,100 (ಮ್ಯಾಟ್ರಿಕ್ಸ್ ಪದವಿ 3)
ಹಲ್ಲೆಯ ತಾಂತ್ರಿಕ ಕಮ್ :ರೂ.29,200 – ರೂ.92,300 (ಮ್ಯಾಟ್ರಿಕ್ಸ್ ಪದವಿ 5)
ಎಂಜಿನ್ಮನ್ :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಟೆಕ್ :ರೂ.25,500 – ರೂ.81,100 (ಮ್ಯಾಟ್ರಿಕ್ಸ್ ಪದವಿ 4)
ಅರ್ಜಿ ಶುಲ್ಕ :
ವರ್ಗಶುಲ್ಕ (ರೂ.)
ಸಾಮಾನ್ಯ / OBC / EWS :ರೂ. 650/-
SC / ST / PwD :ರೂ. 550/-
  • ಆನ್‌ಲೈನ್ ಪಾವತಿಯ ಮೂಲಕ ಮಾತ್ರ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
ಇದನ್ನು ಓದಿ : RRB Recruitment : 6,238 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನ.!
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ.
  • “IB ACIO Recruitment 2025” ಲಿಂಕ್ ಕ್ಲಿಕ್ ಮಾಡಿ.
  • ನಿಮ್ಮ ವೈಯಕ್ತಿಕ, ಶೈಕ್ಷಣಿಕ ಮತ್ತು ಇತರೆ ವಿವರಗಳೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ.
  • ಛಾಯಾಚಿತ್ರ, ಸಹಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಪಾವತಿ ಗೇಟ್‌ವೇ ಮೂಲಕ ಶುಲ್ಕ ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.

ಇದನ್ನು ಓದಿ : KRCL-2025 : ಪಾಯಿಂಟ್ಸ್ ಮ್ಯಾನ್ & ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅಂತಿಮ ಆಯ್ಕೆ :

ಲಿಖಿತ, ವಿವರಣಾತ್ಮಕ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಆಧಾರದಲ್ಲಿ ನಡೆಯುತ್ತದೆ.

ಪ್ರಮುಖ ದಿನಾಂಕ :
  • ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : ಜುಲೈ 19, 2025.
  • ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ : ಆಗಸ್ಟ್ 10, 2025
ಪ್ರಮುಖ ಲಿಂಕ್‌ :
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟ್ mha.gov.in ಮೂಲಕ ಅರ್ಜಿ ಸಲ್ಲಿಸಬಹುದು.

Teacher : ವಿದ್ಯಾರ್ಥಿನಿ ಜೊತೆ ಸ್ಟಾಫ್ ರೂಂನಲ್ಲಿ ಅಸಭ್ಯ ವರ್ತನೆ‌ : ಶಿಕ್ಷಕನ ವಿರುದ್ಧ ಆಕ್ರೋಶ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಶಾಲೆಯೊಂದರ ಸ್ಟಾಫ್ ರೂಮಿನಲ್ಲಿ ಶಿಕ್ಷಕ (Teacher) ನೋರ್ವ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆಯೊಂದು ನಡೆದಿದೆ. ಸದ್ಯ ಅದರ ವಿಡಿಯೋ ವೈರಲ್‌ ಆಗಿದ್ದು, ಸಾರ್ವಜನಿಕರು ಶಿಕ್ಷಕನ ನಡೆಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ವಿಡಿಯೋಗಳು ಆಗುತ್ತಿದ್ದು, ಸದ್ಯ ವೈರಲ್ ಆಗಿರುವ ಈ ಒಂದು ವಿಡಿಯೋ ಕ್ಲಿಪಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದನ್ನು ಓದಿ : RRB Recruitment : 6,238 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನ.!

ವೈರಲ್‌ ವಿಡಿಯೋದಲ್ಲಿ ಶಾಲೆಯೊಂದರ ಶಿಕ್ಷಕ (Teacher) ಹಾಗೂ ವಿದ್ಯಾರ್ಥಿನಿ ಸ್ಟಾಫ್ ರೂಮ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿರುವುದು ಸೆರೆಯಾಗಿದೆ. ಈ ವಿಡಿಯೋ ನೀತಿ, ನೈತಿಕತೆ ಹಾಗೂ ಶಿಕ್ಷಕ-ವಿದ್ಯಾರ್ಥಿಗಳ ಸಂಬಂಧದ ಕುರಿತು ಬಹುಮಟ್ಟಿನ ಪ್ರಶ್ನೆಗಳನ್ನು ಎತ್ತಿದೆ.

ವೈರಲ್‌ ವಿಡಿಯೋದಲ್ಲೇನಿದೆ :

ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ, ಶಿಕ್ಷಕನೋರ್ವ ಸ್ಟಾಫ್ ರೂಮಿಗೆ ಪ್ರವೇಶಿಸುತ್ತಾನೆ. ಶಿಕ್ಷಕ (Teacher) ಪ್ರವೇಶಿಸಿದ ಕೂಡಲೇ ವಿದ್ಯಾರ್ಥಿನಿಯೂ ಸಹ ಸ್ಟಾಫ್ ರೂಮಿಗೆ ಆಗಮಿಸುತ್ತಾಳೆ. ಅವರ ಆಗಮನ ದೃಶ್ಯವು ವಿಡಿಯೋದಲ್ಲಿ ಕಂಡುಬರುತ್ತದೆ.

ಇದನ್ನು ಓದಿ : ಕಾಲೇಜಿನಲ್ಲಿ ಶಿಕ್ಷಕನಿಂದ Harassment ಆರೋಪ ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!

ನಂತರದ ದೃಶ್ಯಗಳಲ್ಲಿ, ಇಬ್ಬರೂ ಪರಸ್ಪರ ಅಪ್ಪಿ ಮುದ್ದಡುವ ರೀತಿ ಕಾಣುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಲೇ, ಹಲವರು ಆಘಾತ ವ್ಯಕ್ತಪಡಿಸಿದ್ದಾರೆ.

ಸದ್ಯ ಈ ವಿಡಿಯೋ @ShoneeKapoor ಎಂಬ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ “Shame on such teacher 😡, Shame on such student 😡. Seems, she is working hard to score high marks. Now whom should we blame here, the bribe-taking teacher or the bribe-giving girl?” ಎಂದು ಬರೆದುಕೊಂಡಿದ್ದಾರೆ.
Jul 14, 2025 ರಂದು ಹಂಚಿಕೊಂಡ ಈ ವಿಡಿಯೋ, ಇಲ್ಲಿಯವರೆಗೆ 1.7M Views ಪಡೆದುಕೊಂಡಿದೆ.
ನೆಟ್ಟಿಗರ ಪ್ರತಿಕ್ರಿಯೆ :

ಅನೇಕ ನೆಟ್ಟಿಗರು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ಅಪ್ರಾಪ್ತ ವಿದ್ಯಾರ್ಥಿನಿಗೆ ಈ ರೀತಿಯ ವರ್ತನೆ ಕಲಿಸುವ ಜವಾಬ್ದಾರಿ ಶಿಕ್ಷಕ (Teacher) ರದ್ದೇ” ಎಂಬ ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೆಲ ನೆಟ್ಟಿಗರು ಶಿಕ್ಷಕರ ನೈತಿಕ ಹೊಣೆಗಾರಿಕೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಇದನ್ನು ಓದಿ : Bath scene : ಮಹಿಳೆಯರ ಸ್ನಾನದ ದೃಶ್ಯ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಬಂಧನ.!
ಶಾಲಾ ಆಡಳಿತದ ಪ್ರತಿಕ್ರಿಯೆ :

ವಿಡಿಯೋ ವೈರಲ್‌ ಆದ ತಕ್ಷಣ, ಶಾಲಾ ಆಡಳಿತ ಮಂಡಳಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಸಂಬಂಧ ತನಿಖೆ ಪ್ರಾರಂಭವಾಗಿದ್ದು, ಶಿಕ್ಷಕ (Teacher) ನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿಗೆ ಸಹಾಯವಾಗಿ ಸಮುದಾಯ ಕೌನ್ಸೆಲಿಂಗ್ ಹಾಗೂ ಪೋಷಕರೊಂದಿಗೆ ಸಮಾಲೋಚನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿ ಜೊತೆ ಸ್ಟಾಫ್ ರೂಂನಲ್ಲಿ ಶಿಕ್ಷಕನ ಅಶ್ಲೀಲ್ ವರ್ತನೆ‌ಯ ವಿಡಿಯೋ :

https://twitter.com/i/status/1944643377938448502


 

Astrology : ಹೇಗಿದೆ ಗೊತ್ತಾ.? ಜುಲೈ 15 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

results of the twelve zodiac signs

*ಮೇಷ ರಾಶಿ*

ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಅಮೂಲ್ಯ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರದ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ವೃಷಭ ರಾಶಿ*

ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತದೆ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ. ಶತ್ರುಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ವೃತ್ತಿ ವ್ಯವಹಾರಗಳು ತೃಪ್ತಿಕರವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗುತ್ತವೆ.

*ಮಿಥುನ ರಾಶಿ*

ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಇತರರೊಂದಿಗೆ ವಿವಾದಗಳಿರುತ್ತವೆ. ದೂರದ ಪ್ರಯಾಣದಲ್ಲಿ ಶ್ರಮ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ. ಉದ್ಯೋಗ ವಾತಾವರಣವು ಸ್ವಲ್ಪ ಕಿರಿಕಿರಿಯುಂಟುಮಾಡುತ್ತದೆ.

*ಕಟಕ ರಾಶಿ*

ಮನೆಯ ಹೊರಗೆ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನು ಹೆಚ್ಚಿಸುತ್ತವೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನೋವು ಉಂಟುಮಾಡುತ್ತವೆ. ಹೊಸ ಸಾಲ ತೆಗೆದುಕೊಳ್ಳಬೇಕಾಗುತ್ತದೆ. ಬಂಧು ಮಿತ್ರರೊಂದಿಗೆ ಸಣ್ಣ ವಿವಾದಗಳಿರುತ್ತವೆ. ವೃತ್ತಿಪರ ವ್ಯವಹಾರಗಳು ಸ್ವಲ್ಪ ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಆಕಸ್ಮಿಕ ಸ್ಥಾನ ಚಲನೆ ಸೂಚನೆಗಳಿವೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
*ಸಿಂಹ ರಾಶಿ*

ಕುಟುಂಬ ಸದಸ್ಯರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಎಲ್ಲಾ ಕಡೆಯಿಂದ ಆದಾಯ ಬರುತ್ತದೆ. ವ್ಯಾಪಾರ ವಿಸ್ತರಣೆಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರಯಾಣದಲ್ಲಿ ಹೊಸ ವ್ಯಕ್ತಿಗಳ ಭೇಟಿ ಲಾಭದಾಯಕವಾಗಿರುತ್ತವೆ. ವೃತ್ತಿ ಮತ್ತು ಉದ್ಯೋಗಗಳು ನಿರೀಕ್ಷಿತವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಆರ್ಥಿಕ ಅನುಕೂಲತೆ ಉಂಟಾಗುತ್ತದೆ.

*ಕನ್ಯಾ ರಾಶಿ*

ಅನಾವಶ್ಯಕ ಖರ್ಚು ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳಲ್ಲಿ ದ್ವಿಸ್ವಭಾವ ಆಲೋಚನೆಗಳು ಒಳ್ಳೆಯದಲ್ಲ. ಪ್ರಮುಖ ವ್ಯವಹಾರಗಳು ಸ್ವಲ್ಪ ನಿಧಾನವಾಗಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ, ನಿರುದ್ಯೋಗಿಗಳು ಕೆಲವು ವಿಷಯಗಳಲ್ಲಿ ನಿರಾಶೆಗೊಳ್ಳುತ್ತಾರೆ.

*ತುಲಾ ರಾಶಿ*

ಸ್ನೇಹಿತರಿಂದ ಅನಿರೀಕ್ಷಿತ ಸಹಾಯವು ತೃಪ್ತಿಕರವಾಗಿರುತ್ತದೆ. ಹೊಸ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಕಂಡುಬರುತ್ತದೆ. ಮನೆಯ ಹೊರಗೆ ಹೆಚ್ಚು ಉತ್ಸಾಹದಿಂದ ಮುನ್ನಡೆಯುತ್ತೀರಿ. ಔದ್ಯೋಗಿಕ ಕೆಲಸಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧಿ ಉಂಟಾಗುತ್ತದೆ. ದೂರದ ಸಂಬಂಧಿಕರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ.

*ವೃಶ್ಚಿಕ ರಾಶಿ*

ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ನಿರುದ್ಯೋಗಿಗಳು ಸ್ವಲ್ಪ ತಾಳ್ಮೆಯಿಂದ ಪ್ರಯತ್ನಿಸಬೇಕು. ಕಣ್ಣಿನ ಸಂಬಂಧಿತ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಹಣಕಾಸಿನ ವಿಚಾರದಲ್ಲಿ ಕೊರತೆ ಉಂಟಾಗಲಿದೆ. ಕುಟುಂಬದ ಸದಸ್ಯರ ವರ್ತನೆ ಅಚ್ಚರಿ ಮೂಡಿಸುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ಸಮುದಾಯದಲ್ಲಿ ಗೌರವ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಭೂಮಿಗೆ ಸಂಬಂಧಿಸಿದ ವಿವಾದಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ವ್ಯಾಪಾರಗಳು ಹೊಸ ಹೂಡಿಕೆಗಳನ್ನು ಪಡೆಯುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

*ಮಕರ ರಾಶಿ*

ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳಿಂದ ಆಹ್ವಾನಗಳು ಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಮತ್ತು ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

*ಕುಂಭ ರಾಶಿ*

ದೂರ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಮನೆಯಲ್ಲಿ ಕೆಲವರ ವರ್ತನೆ ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ. ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಕೈಗೊಂಡ ವ್ಯವಹಾರಗಳಲ್ಲಿ ಋಣಾತ್ಮಕ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಂಡು ಮುಜುಗರಕ್ಕೆ ಒಳಗಾಗುತ್ತೀರಿ ವ್ಯವಹಾರದಲ್ಲಿ ಹಣಕಾಸಿನ ತೊಂದರೆಗಳು ಉಂಟಾಗುತ್ತವೆ.

*ಮೀನ ರಾಶಿ*

ಕುಟುಂಬ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಯದೊಂದಿಗೆ ಕಡಿಮೆ ಫಲಿತಾಂಶಗಳನ್ನು ಪಡೆಯುತ್ತೀರಿ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಹಣಕಾಸಿನ ತೊಂದರೆಗಳು ಬಾಧಿಸುತ್ತವೆ. ವಾಹನ ಪ್ರಯಾಣದಲ್ಲಿ ಜಾಗ್ರತೆ ವಹಿಸಬೇಕು. ವ್ಯಾಪಾರದಲ್ಲಿ ಏರುಪೇರು ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳು ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ.

Astrology