Home Blog Page 60

Dog : ಇದು ನಿಜವೇ.? ಮಧ್ಯರಾತ್ರಿ ಮನುಷ್ಯನಾಗಿ ಬದಲಾದ ನಾಯಿ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಮಧ್ಯರಾತ್ರಿ ಸಮಯದಲ್ಲಿ ನಾಯಿ (Dog) ಯೊಂದು ಮನುಷ್ಯನಾಗಿ ಬದಲಾಗುವ ಭಯಾನಕ ವಿಡಿಯೋ ಒಂದು ಸದ್ಯ ಸಾಲಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆತ್ಮ, ಪ್ರೇತ (Ghost), ಭೂತಗಳು ನಿಜವಾಗಿಯೂ ಇವೆಯೆ? ಈ ಪ್ರಶ್ನೆಗೆ ಉತ್ತರ ಒಂದೇ ರೀತಿಯಲ್ಲಿಲ್ಲ. ಕೆಲವರು ತಮ್ಮ ಅನುಭವ ಆಧರಿಸಿ ಆತ್ಮಗಳ ಅಸ್ತಿತ್ವವನ್ನು ಒಪ್ಪಿಕೊಳ್ಳುತ್ತಾರೆ, ಇನ್ನು ಕೆಲವರು ಅದು ಕೇವಲ ಭ್ರಮೆ ಎಂಬುದಾಗಿ ಹೇಳುತ್ತಾರೆ.

ದೇವರು, ಭೂತ ಇತ್ಯಾದಿ ವಿಷಯಗಳು ನಂಬಿಕೆ ಮತ್ತು ವಿಶ್ವಾಸದ ಮೇಲೆ ಆಧಾರಿತವಾಗಿವೆ. ಆದರೆ ಕೆಲ ಅಲೌಕಿಕ ಘಟನೆಗಳು ವೈಜ್ಞಾನಿಕವಾಗಿ ವಿವರಿಸಲಾಗದಂತಿರುತ್ತವೆ ಎಂಬುದು ಹಲವರ ಅನುಭವ.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಸೋಶಿಯಲ್ ಮೀಡಿಯಾದಲ್ಲಿ ಪ್ರೇತಾತ್ಮಗಳು, ಅಜ್ಞಾತ ಶಕ್ತಿಗಳು ಮತ್ತು ಭಯಾನಕ ಘಟನೆಗಳ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಲೇ ಇವೆ. ಇತ್ತೀಚೆಗೆ, ಇಂತಹದ್ದೇ ಒಂದು ವಿಚಿತ್ರ ಹಾಗೂ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಲಾಗುತ್ತಿದೆ.

ಈ ವಿಡಿಯೋದಲ್ಲಿ ಮಧ್ಯರಾತ್ರಿಯಲ್ಲಿ ವ್ಯಕ್ತಿಯೊಬ್ಬನು ನೆಲಕ್ಕೆ ಕುಳಿತುಕೊಂಡಿದ್ದಾನೆ. ಅದೇ ವೇಳೆ ಅವನ ಹಿಂದೆ ಬರುವ ನಾಯಿ (Dod) ಯೊಂದು ಹಠಾತ್ ಮನುಷ್ಯನಾಗಿ ಪರಿವರ್ತಿತವಾಗುತ್ತಿದೆ. ಇನ್ನೊಂದು ನಾಯಿ (Dog) ಅಲ್ಲಿಯೇ ಹಾದು ಹೋಗುತ್ತದೆ. ಈ ದೃಶ್ಯವನ್ನು ಕೇವಲ ಒಬ್ಬರೇ ನೋಡಿದರೆ, ಅದು ಭಯ ಹುಟ್ಟಿಸುವಂತಾಗುತ್ತದೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಈ ನಾಯಿ (Dog) ಮನುಷ್ಯನಾಗುವ ವಿಡಿಯೋ ನಿಜವೇ ಎಂಬುದರ ಬಗ್ಗೆ ಹಲವರು ಪ್ರಶ್ನೆ ಎತ್ತಿದರೂ, ಕೆಲವರು ಇದನ್ನು ನಿಜವಾದದ್ದು ಎಂದು ಪಸರಿಸುತ್ತಿದ್ದಾರೆ. ಆದರೆ AI (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದಿಂದಾಗಿ ಹೀಗೆ ನಾಯಿ (Dog) ಮನುಷ್ಯನಾಗುವ ನಕಲಿ ವಿಡಿಯೋಗಳನ್ನು ಬಹಳ ನೈಜವಾಗಿ ತಯಾರಿಸಲಾಗುತ್ತಿರುವುದು ನಿಜ.

ಈ ಕಾರಣದಿಂದ, ಇದೂ ಕೂಡ deepfake ಅಥವಾ ಎಡಿಟೆಡ್ ವಿಡಿಯೋ ಆಗಿರುವ ಸಾಧ್ಯತೆ ಉಂಟು.

ಈ ವಿಡಿಯೋ ಸಂಬಂಧಿಸಿದಂತೆ ಹಲವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ತಾವು ಭೂತ ಪ್ರೇತಗಳನ್ನು ನೋಡಿದ್ದಾಗಿ ಹೇಳಿದ್ದಾರೆ. ಇತ್ತೀಚೆಗೆ ಅಮೆರಿಕದ ಓಕ್‌ಬ್ರಿಡ್ಜ್ ಮಕ್ಕಳ ಆಸ್ಪತ್ರೆಗೆ ಸಂಬಂಧಿಸಿದ ಒಂದು ಘಟನೆ ಸುದ್ದಿಯಾದ್ದು. 9 ವರ್ಷದ ಬಾಲಕಿ ಎಮಿಲಿ ಹಾಲೋವೇ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವೇಳೆ ಹೃದಯಾಘಾತದಿಂದ ಮೃತಳಾಗಿದ್ದಳು.

ಇದನ್ನು ಓದಿ : Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

ಆದರೆ ಹೃದಯ ನಿಲ್ಲಿಸಿದ ನಂತರವೂ, ಆಕೆಗೆ ಅಳವಡಿಸಿದ ಯಂತ್ರದಿಂದ ಬೀಪ್ ಶಬ್ದ ಮುಂದುವರಿದಿತ್ತು. ವಿಶೇಷವೆಂದರೆ, ಪ್ರತಿವರ್ಷ ಆಕೆಯ ಹುಟ್ಟುಹಬ್ಬದಂದು ಅದೇ ಶಬ್ದ ಕೇಳಿಸುತ್ತಿದೆ ಎಂದು ವೈದ್ಯರೇ ಸ್ಪಷ್ಟಪಡಿಸಿದ್ದಾರೆ.

ಈ ಎಲ್ಲ ಘಟನೆಗಳು, ವಿಡಿಯೋಗಳು ಮತ್ತು ವರದಿಗಳು ಭೂತ ಪ್ರೇತಗಳ ಕುರಿತಂತೆ ನಾನಾ ಚರ್ಚೆಗಳಿಗೆ ಕಾರಣವಾಗಿವೆ. ವೈಜ್ಞಾನಿಕವಾಗಿ ಎಷ್ಟು ವಿಷಯಗಳು ನಕಾರಾತ್ಮಕವಾಗಿ ನಿರೂಪಿಸಲಾದರೂ, ಹಲವರು ತಮ್ಮ ನಂಬಿಕೆಯಿಂದಾಗಿ ಇವುಗಳ ಅಸ್ತಿತ್ವವನ್ನೇ ನಂಬುತ್ತಾರೆ.

ಮಧ್ಯರಾತ್ರಿ ಮನುಷ್ಯನಾಗಿ ಬದಲಾದ ನಾಯಿ (Dog) ಯ ವಿಡಿಯೋ :

 

View this post on Instagram

 

A post shared by @brightlife_brightlife


Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

Leg cramp

ಜನಸ್ಪಂದನ ನ್ಯೂಸ್‌, ಆರೋಗ್ಯ : ರಾತ್ರಿ ಮಲಗುವಾಗ ಕಾಲು ಸೆಳೆತ (Leg cramp) ಮತ್ತು ಸ್ನಾಯು ಬಿಗಿತ ಅನುಭವಿಸುವುದು ಹಲವರಿಗೆ ಸಾಮಾನ್ಯ ಅನುಭವ. ಇದು ತೊಡೆ ಮತ್ತು ಕಾಲುಗಳ ಕೆಳ ಭಾಗದ ಸ್ನಾಯುಗಳಲ್ಲಿ ಹೆಚ್ಚು ಕಂಡುಬರುವ ನೋವಾಗಿದ್ದು, 50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಶೇ.40ರಷ್ಟು ಮಂದಿಗೆ ಈ ರೀತಿಯ ಅಸ್ವಸ್ಥತೆ ತೀವ್ರವಾಗಿ ಅನುಭವವಾಗುತ್ತದೆ.

ಈ ಕುರಿತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಕನ್ಸಲ್ಟೆಂಟ್ ಡಾ. ರೋಹಿತ್ ಪೈ ಮಾಹಿತಿ ನೀಡಿದ್ದು, ಸ್ನಾಯು ಸೆಳೆತ ಅಥವಾ ಕ್ರ್ಯಾಂಪ್ ಅನ್ನು ಲಘುವಾಗಿ ಕಾಣಬಾರದು ಎಂದು ಎಚ್ಚರಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
ಸ್ನಾಯು ಸೆಳೆತ/ಕಾಲು ಸೆಳೆತ (Leg cramp) ಕ್ಕೆ ಕಾರಣಗಳು :
  • ದೈನಂದಿನ ಹೆಚ್ಚು ನಡೆಯುವುದು ಅಥವಾ ಓಡುವುದು.
  • ಔಷಧಿಗಳಾದ ಬಿಟಾ ಎಗೊನಿಸ್ಟ್ಸ್ ಬಳಕೆಯಾದ ಆಸ್ತಮಾ ಅಥವಾ ಡ್ಯುರೆಟಿಕ್ಸ್ ಚಿಕಿತ್ಸೆಯ ಭಾಗವಾಗಿ.
  • ನಿದ್ರಾಹೀನತೆ.
  • ದೇಹದಲ್ಲಿ ನೀರಿನ ಅಸಮತೋಲನ.
  • ಹೈಪೊಥೈರಾಯ್ಡಿಸಮ್ ಅಥವಾ ಹೈಪೊಕೆಲ್ಸೇಮಿಯಾ.
  • ಸ್ಲಿಪ್ಡ್ ಡಿಸ್ಕ್ ಸಮಸ್ಯೆ.
  • ಗರ್ಭಾವಸ್ಥೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ವಾರದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ ಅಥವಾ ಪ್ರತಿದಿನ ಕಾಲು ಸೆಳೆತ (Leg cramp) ದ ಈ ಸಮಸ್ಯೆ ಕಾಡುತ್ತಿದರೆ, ಸರಿಯಾದ ಚಿಕಿತ್ಸೆ ಅಗತ್ಯವಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಯಾವಾಗ ವೈದ್ಯರ ಸಲಹೆ ಅಗತ್ಯ?

ಸಾಮಾನ್ಯವಾಗಿ ಈ ಕಾಲು ಸೆಳೆತ (Leg cramp) ಸಮಸ್ಯೆ ಗಂಭೀರವಾಗಿಲ್ಲ. ಆದರೆ, ರಾತ್ರಿಯ ಕಾಲಿನಲ್ಲಿ ಇರುವ ಕಾಲು ನೋವು, ಮೊಟಾರ್ ನ್ಯೂರೋನ್ ರೋಗಗಳು ಅಥವಾ ಪೆರಿಫೆರಲ್ ನ್ಯೂರೋಪಥಿಯ ಮೊದಲ ಸೂಚನೆಯಾಗಿರುವ ಸಾಧ್ಯತೆಯೂ ಇರುತ್ತದೆ. ಕೆಲವೊಮ್ಮೆ, ನಿದ್ರಾ ಸಂಬಂಧಿತ ಪಿಎಲ್‌ಎಮ್‌ಎಸ್ ಸಮಸ್ಯೆಯಲ್ಲೂ ಇದೇ ರೀತಿಯ ತೊಂದರೆ ಉಂಟಾಗಬಹುದು. ಹೀಗಾಗಿ ನಿಖರವಾದ ನಿರ್ಧಾರಕ್ಕಾಗಿ ವೈದ್ಯರ ಸಲಹೆ ಅಗತ್ಯ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಪರಿಶೋಧನೆಗಳು ಮತ್ತು ಪರೀಕ್ಷೆಗಳು :
  • ನಿದ್ರೆಯ ಗುಣಮಟ್ಟ ವಿಶ್ಲೇಷಣೆ.
  • ಕ್ಯಾಲ್ಷಿಯಮ್ ಮತ್ತು ಮ್ಯಾಗ್ನೇಶಿಯಮ್ ಮಟ್ಟ ಪರೀಕ್ಷೆ.
  • ಥೈರಾಯ್ಡ್ ಹಾರ್ಮೋನ್ ತಪಾಸಣೆ.
ಕಾಲು ಸೆಳೆತ (Leg cramp) ದ ಚಿಕಿತ್ಸೆಯು ಹೇಗೆ ಇರಬಹುದು?
  • ನಿದ್ರೆಗೂ ಮುನ್ನ ತೂಕ ಹಾಕದ ಸ್ಟ್ರೆಚಿಂಗ್ ವ್ಯಾಯಾಮಗಳು.
  • ಆಲ್ಕೋಹಾಲ್ ಮತ್ತು ಕೆಫೆನ್ ಸೇವನೆ ತಗ್ಗಿಸುವುದು.
  • ಕೆಲವೊಂದು ಔಷಧಗಳು : ವಿಟಮಿನ್ E, ಗಬಾಪೆಂಟಿನ್, ಕಾರ್ಬಾಮಜೆಪೈನ್, ಹಾಗೂ ಕಠಿಣ ಸಂದರ್ಭಗಳಲ್ಲಿ ಲಿಯೋಫೆನ್.
ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಕಾಲು ಸೆಳೆತ (Leg cramp) ದ ಚಿಕಿತ್ಸೆಯ ಆಯ್ಕೆ ರೋಗಿಯ ನರವೈಜ್ಞಾನಿಕ ಸ್ಥಿತಿಗತಿಯನ್ನು ಅವಲಂಬಿಸಿರುತ್ತದೆ. ಬದಲಾಗದ ಕಾಯಿಲೆ ಅಥವಾ ನಿರಂತರ ಕಾಲು ಸೆಳೆತದಿಂದ ಬಳಲುತ್ತಿರುವವರು ಕಳಪೆ ನಿದ್ರೆಯಿಂದ ಬಳಲಬಹುದು. ಆದ್ದರಿಂದ, ಈ ಸಮಸ್ಯೆ ನಿರಂತರವಾಗಿದ್ದರೆ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಬಹುಮುಖ್ಯ.

Leg cramps : Leg cramps are sudden, involuntary, and painful contractions of leg muscles that can occur at any time, but are often experienced at night (nocturnal leg cramps). These cramps can be caused by various factors, including muscle fatigue, dehydration, electrolyte imbalances, nerve issues, or underlying medical conditions. Treatment options include stretching, massage, heat or ice application, and over-the-counter pain relievers.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ರಾತ್ರಿ ಮಲಗುವಾಗ ಕಾಲು ಸೆಳೆತ (Leg cramp) ಮತ್ತು ಸ್ನಾಯು ಬಿಗಿತ ಅನುಭವಿಸುವುದು ಹಲವರಿಗೆ ಸಾಮಾನ್ಯ ಅನುಭವ. ಇದು ತೊಡೆ ಮತ್ತು ಕಾಲುಗಳ ಕೆಳ ಭಾಗದ ಸ್ನಾಯುಗಳಲ್ಲಿ ಹೆಚ್ಚು ಕಂಡುಬರುವ ನೋವಾಗಿದ್ದು, 50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಶೇ.40ರಷ್ಟು ಮಂದಿಗೆ ಈ ರೀತಿಯ ಅಸ್ವಸ್ಥತೆ ತೀವ್ರವಾಗಿ ಅನುಭವವಾಗುತ್ತದೆ.

ಈ ಕುರಿತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಕನ್ಸಲ್ಟೆಂಟ್ ಡಾ. ರೋಹಿತ್ ಪೈ ಮಾಹಿತಿ ನೀಡಿದ್ದು, ಸ್ನಾಯು ಸೆಳೆತ ಅಥವಾ ಕ್ರ್ಯಾಂಪ್ ಅನ್ನು ಲಘುವಾಗಿ ಕಾಣಬಾರದು ಎಂದು ಎಚ್ಚರಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
ಸ್ನಾಯು ಸೆಳೆತ/ಕಾಲು ಸೆಳೆತ (Leg cramp) ಕ್ಕೆ ಕಾರಣಗಳು :
  • ದೈನಂದಿನ ಹೆಚ್ಚು ನಡೆಯುವುದು ಅಥವಾ ಓಡುವುದು.
  • ಔಷಧಿಗಳಾದ ಬಿಟಾ ಎಗೊನಿಸ್ಟ್ಸ್ ಬಳಕೆಯಾದ ಆಸ್ತಮಾ ಅಥವಾ ಡ್ಯುರೆಟಿಕ್ಸ್ ಚಿಕಿತ್ಸೆಯ ಭಾಗವಾಗಿ.
  • ನಿದ್ರಾಹೀನತೆ.
  • ದೇಹದಲ್ಲಿ ನೀರಿನ ಅಸಮತೋಲನ.
  • ಹೈಪೊಥೈರಾಯ್ಡಿಸಮ್ ಅಥವಾ ಹೈಪೊಕೆಲ್ಸೇಮಿಯಾ.
  • ಸ್ಲಿಪ್ಡ್ ಡಿಸ್ಕ್ ಸಮಸ್ಯೆ.
  • ಗರ್ಭಾವಸ್ಥೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ವಾರದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ ಅಥವಾ ಪ್ರತಿದಿನ ಕಾಲು ಸೆಳೆತ (Leg cramp) ದ ಈ ಸಮಸ್ಯೆ ಕಾಡುತ್ತಿದರೆ, ಸರಿಯಾದ ಚಿಕಿತ್ಸೆ ಅಗತ್ಯವಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಯಾವಾಗ ವೈದ್ಯರ ಸಲಹೆ ಅಗತ್ಯ?

ಸಾಮಾನ್ಯವಾಗಿ ಈ ಕಾಲು ಸೆಳೆತ (Leg cramp) ಸಮಸ್ಯೆ ಗಂಭೀರವಾಗಿಲ್ಲ. ಆದರೆ, ರಾತ್ರಿಯ ಕಾಲಿನಲ್ಲಿ ಇರುವ ಕಾಲು ನೋವು, ಮೊಟಾರ್ ನ್ಯೂರೋನ್ ರೋಗಗಳು ಅಥವಾ ಪೆರಿಫೆರಲ್ ನ್ಯೂರೋಪಥಿಯ ಮೊದಲ ಸೂಚನೆಯಾಗಿರುವ ಸಾಧ್ಯತೆಯೂ ಇರುತ್ತದೆ. ಕೆಲವೊಮ್ಮೆ, ನಿದ್ರಾ ಸಂಬಂಧಿತ ಪಿಎಲ್‌ಎಮ್‌ಎಸ್ ಸಮಸ್ಯೆಯಲ್ಲೂ ಇದೇ ರೀತಿಯ ತೊಂದರೆ ಉಂಟಾಗಬಹುದು. ಹೀಗಾಗಿ ನಿಖರವಾದ ನಿರ್ಧಾರಕ್ಕಾಗಿ ವೈದ್ಯರ ಸಲಹೆ ಅಗತ್ಯ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಪರಿಶೋಧನೆಗಳು ಮತ್ತು ಪರೀಕ್ಷೆಗಳು :
  • ನಿದ್ರೆಯ ಗುಣಮಟ್ಟ ವಿಶ್ಲೇಷಣೆ.
  • ಕ್ಯಾಲ್ಷಿಯಮ್ ಮತ್ತು ಮ್ಯಾಗ್ನೇಶಿಯಮ್ ಮಟ್ಟ ಪರೀಕ್ಷೆ.
  • ಥೈರಾಯ್ಡ್ ಹಾರ್ಮೋನ್ ತಪಾಸಣೆ.
ಕಾಲು ಸೆಳೆತ (Leg cramp) ದ ಚಿಕಿತ್ಸೆಯು ಹೇಗೆ ಇರಬಹುದು?
  • ನಿದ್ರೆಗೂ ಮುನ್ನ ತೂಕ ಹಾಕದ ಸ್ಟ್ರೆಚಿಂಗ್ ವ್ಯಾಯಾಮಗಳು.
  • ಆಲ್ಕೋಹಾಲ್ ಮತ್ತು ಕೆಫೆನ್ ಸೇವನೆ ತಗ್ಗಿಸುವುದು.
  • ಕೆಲವೊಂದು ಔಷಧಗಳು : ವಿಟಮಿನ್ E, ಗಬಾಪೆಂಟಿನ್, ಕಾರ್ಬಾಮಜೆಪೈನ್, ಹಾಗೂ ಕಠಿಣ ಸಂದರ್ಭಗಳಲ್ಲಿ ಲಿಯೋಫೆನ್.
ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಕಾಲು ಸೆಳೆತ (Leg cramp) ದ ಚಿಕಿತ್ಸೆಯ ಆಯ್ಕೆ ರೋಗಿಯ ನರವೈಜ್ಞಾನಿಕ ಸ್ಥಿತಿಗತಿಯನ್ನು ಅವಲಂಬಿಸಿರುತ್ತದೆ. ಬದಲಾಗದ ಕಾಯಿಲೆ ಅಥವಾ ನಿರಂತರ ಕಾಲು ಸೆಳೆತದಿಂದ ಬಳಲುತ್ತಿರುವವರು ಕಳಪೆ ನಿದ್ರೆಯಿಂದ ಬಳಲಬಹುದು. ಆದ್ದರಿಂದ, ಈ ಸಮಸ್ಯೆ ನಿರಂತರವಾಗಿದ್ದರೆ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಬಹುಮುಖ್ಯ.

Leg cramps : Leg cramps are sudden, involuntary, and painful contractions of leg muscles that can occur at any time, but are often experienced at night (nocturnal leg cramps). These cramps can be caused by various factors, including muscle fatigue, dehydration, electrolyte imbalances, nerve issues, or underlying medical conditions. Treatment options include stretching, massage, heat or ice application, and over-the-counter pain relievers.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

bolero

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೊಲೆರೊ (bolero) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ 5 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನದ ಬಾರಾ ಜಿಲ್ಲೆಯ ಮೆಲ್ಖೇಡಿ ರಸ್ತೆ ಬಿಪಾಸಿನಲ್ಲಿ ಭಾನುವಾರ ಮೈಜುಂ ಎನಿಸುವ ರಸ್ತೆ ಅಪಘಾತವೊಂದು ನಡೆದಿದೆ. ನಿಯಂತ್ರಣ ತಪ್ಪಿದ ಬೊಲೆರೊ (bolero) ಕಾರು ರಸ್ತೆಬದಿ ನಿಂತಿದ್ದ ಜನರು, ಬೈಕ್ ಹಾಗೂ ಸೈಕಲ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಈ ಬೊಲೆರೊ (bolero) ವಾಹನ ಅಪಘಾತದ ದೃಶ್ಯಾವಳಿಗಳು ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಕಾರು ಚಾಲಕ bolero ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೊತ್ವಾಲಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಚೌಹಾಣ್ ಅವರು, “ಬೊಲೆರೊ (bolero) ಕಾರು ಪೆಟ್ರೋಲ್ ಪಂಪ್ ಬಳಿ ನಿಯಂತ್ರಣ ತಪ್ಪಿ, ಸೈಕಲ್, ಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಮೇಲೆ ಹಾರಿ ನಂತರ ರಸ್ತೆಯಿಂದ ಬದಿಗೆ ಜಾರಿದೆ. ಘಟನೆಯ ನಂತರ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ,” ಎಂದು ತಿಳಿಸಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಲಿಖಿತ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇನ್ನು ವಾಹನದ ಮಾಲೀಕರ ವಿವರಗಳನ್ನು ಆರ್‌ಟಿಓ ಅಧಿಕಾರಿಗಳಿಂದ ಪಡೆದು ಚಾಲಕನನ್ನು ಗುರುತಿಸಲು ಯತ್ನಿಸಲಾಗುತ್ತಿದೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕ ಮದ್ಯಪಾನ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಯಾದಾಗ ಜನರು ಬೈಕ್ ರಿಪೇರಿ ಅಂಗಡಿಯ ಮುಂದೆ ನಿಂತಿದ್ದರು ಹಾಗೂ ಕೆಲವರು ದನಗಳ ಜೊತೆ ರಸ್ತೆಬದಿಯಲ್ಲಿ ಕುಳಿತಿದ್ದರು. ಬೊಲೆರೊ ಡಿಕ್ಕಿಯಿಂದ ಕ್ಷಣ ಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಬೊಲೆರೊ ಚಾಲಕನ ಬಂಧನಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.

ಅಪಘಾತಕ್ಕಿಡಾದಬೊಲೆರೊ (bolero) ವಾಹನದ ವಿಡಿಯೋ :

https://twitter.com/i/status/1951722707076383114

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೊಲೆರೊ (bolero) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ 5 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನದ ಬಾರಾ ಜಿಲ್ಲೆಯ ಮೆಲ್ಖೇಡಿ ರಸ್ತೆ ಬಿಪಾಸಿನಲ್ಲಿ ಭಾನುವಾರ ಮೈಜುಂ ಎನಿಸುವ ರಸ್ತೆ ಅಪಘಾತವೊಂದು ನಡೆದಿದೆ. ನಿಯಂತ್ರಣ ತಪ್ಪಿದ ಬೊಲೆರೊ (bolero) ಕಾರು ರಸ್ತೆಬದಿ ನಿಂತಿದ್ದ ಜನರು, ಬೈಕ್ ಹಾಗೂ ಸೈಕಲ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಈ ಬೊಲೆರೊ (bolero) ವಾಹನ ಅಪಘಾತದ ದೃಶ್ಯಾವಳಿಗಳು ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಕಾರು ಚಾಲಕ bolero ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೊತ್ವಾಲಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಚೌಹಾಣ್ ಅವರು, “ಬೊಲೆರೊ (bolero) ಕಾರು ಪೆಟ್ರೋಲ್ ಪಂಪ್ ಬಳಿ ನಿಯಂತ್ರಣ ತಪ್ಪಿ, ಸೈಕಲ್, ಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಮೇಲೆ ಹಾರಿ ನಂತರ ರಸ್ತೆಯಿಂದ ಬದಿಗೆ ಜಾರಿದೆ. ಘಟನೆಯ ನಂತರ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ,” ಎಂದು ತಿಳಿಸಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಲಿಖಿತ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇನ್ನು ವಾಹನದ ಮಾಲೀಕರ ವಿವರಗಳನ್ನು ಆರ್‌ಟಿಓ ಅಧಿಕಾರಿಗಳಿಂದ ಪಡೆದು ಚಾಲಕನನ್ನು ಗುರುತಿಸಲು ಯತ್ನಿಸಲಾಗುತ್ತಿದೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕ ಮದ್ಯಪಾನ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಯಾದಾಗ ಜನರು ಬೈಕ್ ರಿಪೇರಿ ಅಂಗಡಿಯ ಮುಂದೆ ನಿಂತಿದ್ದರು ಹಾಗೂ ಕೆಲವರು ದನಗಳ ಜೊತೆ ರಸ್ತೆಬದಿಯಲ್ಲಿ ಕುಳಿತಿದ್ದರು. ಬೊಲೆರೊ ಡಿಕ್ಕಿಯಿಂದ ಕ್ಷಣ ಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಬೊಲೆರೊ ಚಾಲಕನ ಬಂಧನಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.

ಅಪಘಾತಕ್ಕಿಡಾದಬೊಲೆರೊ (bolero) ವಾಹನದ ವಿಡಿಯೋ :

https://twitter.com/i/status/1951722707076383114

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

Black-Magic

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಲಿಂಬೆಹಣ್ಣು, ಅರಿಶಿಣ, ಕುಂಕುಮ ಮುಂತಾದ ವಸ್ತುಗಳನ್ನು ಬಳಸುವ ಮೂಲಕ ವಾಮಾಚಾರ (Black-magic) ವನ್ನು ಮಾಡುವುದುಂಟು, ಆದರೆ ಇಲ್ಲಿ ಜಮೀನಿನಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯ ಮಾಡಿರುವುದು ಕಂಡುಬಂದಿದೆ.

ಗ್ರಾಮದ ರೈತ ದೇಸಾಯಿ ಅವರ ಜಮೀನಿನಲ್ಲಿ ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಸ್ಮಾರ್ಟ್‌ಫೋನ್‌ನೂ ಇರಿಸಿ Black-magic ಮಾಡಲಾಗಿದೆ. ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿಟ್ಟು ಹೋಗಿರುವುದು ಗಮನ ಸೆಳೆದಿದ್ದು, ಘಟನೆ ಹೈಟೆಕ್ ವಾಮಾಚಾರದ ಅಂಗವಾಗಿದೆ ಎಂದು ಊಹಿಸಲಾಗುತ್ತಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಗ್ರಾಮಸ್ಥರು ಈ ಘಟನೆ ನೋಡಿ ಆತಂಕ ವ್ಯಕ್ತಪಡಿಸಿದ್ದು, ಸ್ಥಳೀಯ ರೈತ ಮುಖಂಡ ರಾಜು ಅವರಿಗೆ ಕರೆ ಮಾಡಿ ವಾಮಾಚಾರ (Black-magic) ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಸಹ ಕೆಲವು ತಿಂಗಳಲ್ಲಿಯೂ ಈ ಜಮೀನಿನಲ್ಲಿ ಅನಾಮಿಕ ವಸ್ತುಗಳು ಕಂಡು ಬಂದಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ತಂತ್ರಜ್ಞಾನದ ಟಚ್‌ ನೀಡಿ ವಾಮಾಚಾರ (Black-magic) ಮಾಡಿರುವುದು ಒಂದು ರೀತಿಯ ಆಶ್ಚರ್ಯಕರವಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಸತ್ಯ ಬಹಿರಂಗಪಡಿಸಬೇಕಿದೆ” ಎಂದು ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಲಿಂಬೆಹಣ್ಣು, ಅರಿಶಿಣ, ಕುಂಕುಮ ಮುಂತಾದ ವಸ್ತುಗಳನ್ನು ಬಳಸುವ ಮೂಲಕ ವಾಮಾಚಾರ (Black-magic) ವನ್ನು ಮಾಡುವುದುಂಟು, ಆದರೆ ಇಲ್ಲಿ ಜಮೀನಿನಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯ ಮಾಡಿರುವುದು ಕಂಡುಬಂದಿದೆ.

ಗ್ರಾಮದ ರೈತ ದೇಸಾಯಿ ಅವರ ಜಮೀನಿನಲ್ಲಿ ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಸ್ಮಾರ್ಟ್‌ಫೋನ್‌ನೂ ಇರಿಸಿ Black-magic ಮಾಡಲಾಗಿದೆ. ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿಟ್ಟು ಹೋಗಿರುವುದು ಗಮನ ಸೆಳೆದಿದ್ದು, ಘಟನೆ ಹೈಟೆಕ್ ವಾಮಾಚಾರದ ಅಂಗವಾಗಿದೆ ಎಂದು ಊಹಿಸಲಾಗುತ್ತಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಗ್ರಾಮಸ್ಥರು ಈ ಘಟನೆ ನೋಡಿ ಆತಂಕ ವ್ಯಕ್ತಪಡಿಸಿದ್ದು, ಸ್ಥಳೀಯ ರೈತ ಮುಖಂಡ ರಾಜು ಅವರಿಗೆ ಕರೆ ಮಾಡಿ ವಾಮಾಚಾರ (Black-magic) ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಸಹ ಕೆಲವು ತಿಂಗಳಲ್ಲಿಯೂ ಈ ಜಮೀನಿನಲ್ಲಿ ಅನಾಮಿಕ ವಸ್ತುಗಳು ಕಂಡು ಬಂದಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ತಂತ್ರಜ್ಞಾನದ ಟಚ್‌ ನೀಡಿ ವಾಮಾಚಾರ (Black-magic) ಮಾಡಿರುವುದು ಒಂದು ರೀತಿಯ ಆಶ್ಚರ್ಯಕರವಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಸತ್ಯ ಬಹಿರಂಗಪಡಿಸಬೇಕಿದೆ” ಎಂದು ಗ್ರಾಮಸ್ಥರ ಅಭಿಪ್ರಾಯವಾಗಿದೆ.


Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

Love Case-Murder

ಜನಸ್ಪಂದನ ನ್ಯೂಸ್‌, ಕೊಪ್ಪಳ : ಕೊಪ್ಪಳ ನಗರದಲ್ಲಿ ಭಾನುವಾರ ರಾತ್ರಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರೀತಿ ಸಂಬಂಧಿತ ವಿಚಾರವೇ ಈ ಕೊಲೆ (Murder) ಗೆ ಕಾರಣ ಎನ್ನಲಾಗುತ್ತಿದ್ದು, ಪ್ರಕರಣದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸಾದಿಕ್ ಎನ್ನಲಾಗುತ್ತಿದೆ. ಮೂಲ ಮಾಹಿತಿಯಂತೆ, ಗವಿಸಿದ್ದಪ್ಪ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನಂತೆ, ಈ ಹಿನ್ನಲೆಯಲ್ಲಿ ಕೊಲೆ (Murder) ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪ್ರೀತಿ ವಿಚಾರಕ್ಕೆ ಕೊಲೆ (Murder) .?

ಪ್ರೀತಿಯ ವಿಚಾರಕ್ಕೆ ಉಂಟಾದ ವೈಷಮ್ಯದಿಂದಾಗಿ ಸಾದಿಕ್, ಗವಿಸಿದ್ದಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗಿ ತಿಳಿದು ಬಂದಿದೆ. ಘಟನೆ (Murder) ಯ ನಂತರ ಆರೋಪಿ ಸಾದಿಕ್ ನೇರವಾಗಿ ನಗರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಸಾದಿಕ್ ಸೇರಿ ನಾಲ್ವರು ವಿರುದ್ಧ ದೂರು ದಾಖಲಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಜೆ 7.30ರ ಸುಮಾರಿಗೆ ಗವಿಸಿದ್ದಪ್ಪನನ್ನು ನಡುರಸ್ತೆಯಲ್ಲಿ ಹಲ್ಲೆ ಮಾಡಿ ಕೊಲೆ (Murder) ಮಾಡಿದನೆಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದ್ದು, ಇನ್ನೂ ಮೂವರು ವ್ಯಕ್ತಿಗಳ ಭಾಗವಹಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಈ ಘಟನೆ ಸ್ಥಳೀಯವಾಗಿ ಉದ್ವೇಗ ಮೂಡಿಸಿರುವುದರ ಜೊತೆಗೆ, ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಕುರಿತ ಚರ್ಚೆಗೂ ಕಾರಣವಾಗಿದೆ.

Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

0

ಜನಸ್ಪಂದನ ನ್ಯೂಸ್‌, ಕೊಪ್ಪಳ : ಕೊಪ್ಪಳ ನಗರದಲ್ಲಿ ಭಾನುವಾರ ರಾತ್ರಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರೀತಿ ಸಂಬಂಧಿತ ವಿಚಾರವೇ ಈ ಕೊಲೆ (Murder) ಗೆ ಕಾರಣ ಎನ್ನಲಾಗುತ್ತಿದ್ದು, ಪ್ರಕರಣದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸಾದಿಕ್ ಎನ್ನಲಾಗುತ್ತಿದೆ. ಮೂಲ ಮಾಹಿತಿಯಂತೆ, ಗವಿಸಿದ್ದಪ್ಪ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನಂತೆ, ಈ ಹಿನ್ನಲೆಯಲ್ಲಿ ಕೊಲೆ (Murder) ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪ್ರೀತಿ ವಿಚಾರಕ್ಕೆ ಕೊಲೆ (Murder) .?

ಪ್ರೀತಿಯ ವಿಚಾರಕ್ಕೆ ಉಂಟಾದ ವೈಷಮ್ಯದಿಂದಾಗಿ ಸಾದಿಕ್, ಗವಿಸಿದ್ದಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗಿ ತಿಳಿದು ಬಂದಿದೆ. ಘಟನೆ (Murder) ಯ ನಂತರ ಆರೋಪಿ ಸಾದಿಕ್ ನೇರವಾಗಿ ನಗರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಸಾದಿಕ್ ಸೇರಿ ನಾಲ್ವರು ವಿರುದ್ಧ ದೂರು ದಾಖಲಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಜೆ 7.30ರ ಸುಮಾರಿಗೆ ಗವಿಸಿದ್ದಪ್ಪನನ್ನು ನಡುರಸ್ತೆಯಲ್ಲಿ ಹಲ್ಲೆ ಮಾಡಿ ಕೊಲೆ (Murder) ಮಾಡಿದನೆಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದ್ದು, ಇನ್ನೂ ಮೂವರು ವ್ಯಕ್ತಿಗಳ ಭಾಗವಹಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

ಈ ಘಟನೆ ಸ್ಥಳೀಯವಾಗಿ ಉದ್ವೇಗ ಮೂಡಿಸಿರುವುದರ ಜೊತೆಗೆ, ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಕುರಿತ ಚರ್ಚೆಗೂ ಕಾರಣವಾಗಿದೆ.


Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಲ್ ಮೇಲೆ ಹೊರ ಬಂದ ಆರೋಪಿನೋರ್ವ ಅತ್ಯಾಚಾರ (Rape) ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಹೌದು, ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ಅತ್ಯಾಚಾರ (Rape) ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಗುಂಡು ಹಾರಿಸಿದ ಆರೋಪದ ಮೇಲೆ ಪ್ರಕರಣದ ಮುಖ್ಯ ಆರೋಪಿ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
 Rape ಸಂತ್ರಸ್ತೆ ಮಹಿಳೆಯ ಸ್ಥಿತಿ ಸ್ಥಿರ :

ಸಲೂನ್‌ವೊಂದರಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯ ಎದೆಗೆ ಗುಂಡು ತಗುಲಿದ್ದು, ಅವರನ್ನು ತಕ್ಷಣವೇ ಪಿಸಿಆರ್ ವ್ಯಾನ್ ಮೂಲಕ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ತನಿಖೆ :

ಸಂತ್ರಸ್ತೆ ಮಹಿಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಪ್ಪು ಬಣ್ಣದ ಮೋಟಾರ್‌ ಸೈಕಲ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿದರು. ಈ ವೇಳೆ ಆಟೋ ಚಾಲಕ ರಂಜೀತ್ ಯಾದವ್ ತನ್ನ ಮಹಿಳಾ ಪ್ರಯಾಣಿಕರಿಗೆ ಗುಂಡು ತಗುಲಿದೆ ಎಂದು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪೊಲೀಸರ ಪ್ರಕಾರ, ಅತ್ಯಾಚಾರ (Rape) ಪ್ರಕರಣದಲ್ಲಿ ಬಂಧಿತನಾಗಿದ್ದ ಸಫಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಸಂತ್ರಸ್ತೆ ಜೊತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದ. ಆದರೆ, ಆಕೆ (Rape Victim) ಯಾವುದೇ ಪ್ರತಿಕ್ರಿಯೆ ನೀಡದೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಆತ ಕೋಪಗೊಂಡು ಈ ಕೃತ್ಯವೆಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯ ಮಾಹಿತಿ.

ಪೊಲೀಸರ ಕ್ರಮ ಮತ್ತು ಪ್ರಕರಣ ದಾಖಲೆ :

ಮಹಿಳೆಯ ದೂರು ಆಧಾರದಲ್ಲಿ, ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 109(1) (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪರಾಧಕ್ಕೆ ಬಳಸಲಾದ ಮೋಟಾರ್‌ಸೈಕಲ್ ಹಾಗೂ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಹೆಚ್ಚಿನ ತನಿಖೆ ಮುಂದುವರಿದಿದೆ :

“ಆರೋಪಿಗಳ ಹಿನ್ನೆಲೆಯ ಪರಿಶೀಲನೆ ಮತ್ತು ಅಪರಾಧದಲ್ಲಿ ಇನ್ನಷ್ಟು ಜನರ ಭಾಗವಹಿಸುವಿಕೆ ಕುರಿತು ತನಿಖೆ ನಡೆಯುತ್ತಿದೆ,” ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಲ್ ಮೇಲೆ ಹೊರ ಬಂದ ಆರೋಪಿನೋರ್ವ ಅತ್ಯಾಚಾರ (Rape) ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಹೌದು, ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ಅತ್ಯಾಚಾರ (Rape) ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಗುಂಡು ಹಾರಿಸಿದ ಆರೋಪದ ಮೇಲೆ ಪ್ರಕರಣದ ಮುಖ್ಯ ಆರೋಪಿ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
 Rape ಸಂತ್ರಸ್ತೆ ಮಹಿಳೆಯ ಸ್ಥಿತಿ ಸ್ಥಿರ :

ಸಲೂನ್‌ವೊಂದರಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯ ಎದೆಗೆ ಗುಂಡು ತಗುಲಿದ್ದು, ಅವರನ್ನು ತಕ್ಷಣವೇ ಪಿಸಿಆರ್ ವ್ಯಾನ್ ಮೂಲಕ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ತನಿಖೆ :

ಸಂತ್ರಸ್ತೆ ಮಹಿಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಪ್ಪು ಬಣ್ಣದ ಮೋಟಾರ್‌ ಸೈಕಲ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿದರು. ಈ ವೇಳೆ ಆಟೋ ಚಾಲಕ ರಂಜೀತ್ ಯಾದವ್ ತನ್ನ ಮಹಿಳಾ ಪ್ರಯಾಣಿಕರಿಗೆ ಗುಂಡು ತಗುಲಿದೆ ಎಂದು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಪೊಲೀಸರ ಪ್ರಕಾರ, ಅತ್ಯಾಚಾರ (Rape) ಪ್ರಕರಣದಲ್ಲಿ ಬಂಧಿತನಾಗಿದ್ದ ಸಫಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಸಂತ್ರಸ್ತೆ ಜೊತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದ. ಆದರೆ, ಆಕೆ (Rape Victim) ಯಾವುದೇ ಪ್ರತಿಕ್ರಿಯೆ ನೀಡದೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಆತ ಕೋಪಗೊಂಡು ಈ ಕೃತ್ಯವೆಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯ ಮಾಹಿತಿ.

ಪೊಲೀಸರ ಕ್ರಮ ಮತ್ತು ಪ್ರಕರಣ ದಾಖಲೆ :

ಮಹಿಳೆಯ ದೂರು ಆಧಾರದಲ್ಲಿ, ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 109(1) (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪರಾಧಕ್ಕೆ ಬಳಸಲಾದ ಮೋಟಾರ್‌ಸೈಕಲ್ ಹಾಗೂ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಹೆಚ್ಚಿನ ತನಿಖೆ ಮುಂದುವರಿದಿದೆ :

“ಆರೋಪಿಗಳ ಹಿನ್ನೆಲೆಯ ಪರಿಶೀಲನೆ ಮತ್ತು ಅಪರಾಧದಲ್ಲಿ ಇನ್ನಷ್ಟು ಜನರ ಭಾಗವಹಿಸುವಿಕೆ ಕುರಿತು ತನಿಖೆ ನಡೆಯುತ್ತಿದೆ,” ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Accident : ಭೀಕರ ರಸ್ತೆ ಅಪಘಾತ ; ಬೊಲೆರೊ ಕಾರು ಕಾಲುವೆಗೆ ಬಿದ್ದು 11 ಭಕ್ತರ ದುರ್ಮರಣ.!

Itching

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾನುವಾರ ಬೆಳಿಗ್ಗೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಇಟಿಯಾಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಲ್ವಾ ಬಹುತಾ ಮಜ್ರಾ ರೆಹ್ರಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಖರ್ಗುಪುರದ ಪ್ರಸಿದ್ಧ ಪೃಥ್ವಿನಾಥ್ ದೇವಾಲಯಕ್ಕೆ ನೀರು ಅರ್ಪಿಸಲು ಬೊಲೆರೊ ಕಾರುನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಸರಯು ಕಾಲುವೆಗೆ ಬಿದ್ದ ಪರಿಣಾಮ 11 ಜನ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ (Accident) ದ ಸಮಯದಲ್ಲಿ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಇದ್ದರು. ಮೋತಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಹಗಾಂವ್‌ನಿಂದ ಬಂದಿದ್ದ ಈ ಭಕ್ತರು ಬೊಲೆರೊ ವಾಹನದಲ್ಲಿ ಖರ್ಗುಪುರದ ದೇವಾಲಯಕ್ಕೆ ತೆರಳುತ್ತಿದ್ದರು.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

ಕಾರು ಬೆಲ್ವಾ ಬಹುತಾ ಮಜ್ರಾ ರೆಹ್ರಾ ತಲುಪಿದ ವೇಳೆಗೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ಸರಯು ಕಾಲುವೆಗೆ ಬಿದ್ದ ಪರಿಣಾಮ ಈ ಅಪಘಾತ (Accident) ಸಂಭವಿಸಿದೆ.

ಕಾರ್ಯಾಚರಣೆಗಿಳಿದ ಸ್ಥಳೀಯರು ಮತ್ತು ಪೊಲೀಸ್ ಇಲಾಖೆ :

ಅಪಘಾತ (Accident) ಕಂಡ ಪ್ರತ್ಯಕ್ಷದರ್ಶಿಗಳು ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮತ್ತು ಇಟಿಯಾಥೋಕ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ವಾಹನದಿಂದ 11 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನು ಓದಿ : Bus : ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿ.!
ಉಳಿದ ನಾಲ್ವರು ಗಾಯಾಳುಗಳ ಸ್ಥಿತಿ ಗಂಭೀರ :

ಅಪಘಾತ (Accident) ವಾದ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಜನರಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಗಾಯಗೊಂಡವರ ಸ್ಥಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಕುಟುಂಬದವರ ಆಕ್ರಂದನ :

ಈ ದುರ್ಘಟನೆ (Accident) ಯ ಸುದ್ದಿ ಇಡೀ ಗ್ರಾಮದಲ್ಲಿ ಶೋಕದಲ್ಲಿ ಮುಳಗಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಬಂಧುಮಿತ್ರರು ದುಃಖವ್ಯಕ್ತಪಡಿಸಿದ್ದಾರೆ.

ಅಪಘಾತದ (Accident) ವಿಡಿಯೋ :

https://twitter.com/i/status/1951890907436904956

https://twitter.com/i/status/1951888734766637209

Accident : ಭೀಕರ ರಸ್ತೆ ಅಪಘಾತ ; ಬೊಲೆರೊ ಕಾರು ಕಾಲುವೆಗೆ ಬಿದ್ದು 11 ಭಕ್ತರ ದುರ್ಮರಣ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾನುವಾರ ಬೆಳಿಗ್ಗೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಇಟಿಯಾಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಲ್ವಾ ಬಹುತಾ ಮಜ್ರಾ ರೆಹ್ರಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಖರ್ಗುಪುರದ ಪ್ರಸಿದ್ಧ ಪೃಥ್ವಿನಾಥ್ ದೇವಾಲಯಕ್ಕೆ ನೀರು ಅರ್ಪಿಸಲು ಬೊಲೆರೊ ಕಾರುನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಸರಯು ಕಾಲುವೆಗೆ ಬಿದ್ದ ಪರಿಣಾಮ 11 ಜನ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ (Accident) ದ ಸಮಯದಲ್ಲಿ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಇದ್ದರು. ಮೋತಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಹಗಾಂವ್‌ನಿಂದ ಬಂದಿದ್ದ ಈ ಭಕ್ತರು ಬೊಲೆರೊ ವಾಹನದಲ್ಲಿ ಖರ್ಗುಪುರದ ದೇವಾಲಯಕ್ಕೆ ತೆರಳುತ್ತಿದ್ದರು.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

ಕಾರು ಬೆಲ್ವಾ ಬಹುತಾ ಮಜ್ರಾ ರೆಹ್ರಾ ತಲುಪಿದ ವೇಳೆಗೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ಸರಯು ಕಾಲುವೆಗೆ ಬಿದ್ದ ಪರಿಣಾಮ ಈ ಅಪಘಾತ (Accident) ಸಂಭವಿಸಿದೆ.

ಕಾರ್ಯಾಚರಣೆಗಿಳಿದ ಸ್ಥಳೀಯರು ಮತ್ತು ಪೊಲೀಸ್ ಇಲಾಖೆ :

ಅಪಘಾತ (Accident) ಕಂಡ ಪ್ರತ್ಯಕ್ಷದರ್ಶಿಗಳು ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮತ್ತು ಇಟಿಯಾಥೋಕ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ವಾಹನದಿಂದ 11 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನು ಓದಿ : Bus : ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿ.!
ಉಳಿದ ನಾಲ್ವರು ಗಾಯಾಳುಗಳ ಸ್ಥಿತಿ ಗಂಭೀರ :

ಅಪಘಾತ (Accident) ವಾದ ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 15 ಜನರಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಗಾಯಗೊಂಡವರ ಸ್ಥಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಕುಟುಂಬದವರ ಆಕ್ರಂದನ :

ಈ ದುರ್ಘಟನೆ (Accident) ಯ ಸುದ್ದಿ ಇಡೀ ಗ್ರಾಮದಲ್ಲಿ ಶೋಕದಲ್ಲಿ ಮುಳಗಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಬಂಧುಮಿತ್ರರು ದುಃಖವ್ಯಕ್ತಪಡಿಸಿದ್ದಾರೆ.

ಅಪಘಾತದ (Accident) ವಿಡಿಯೋ :

https://twitter.com/i/status/1951890907436904956

https://twitter.com/i/status/1951888734766637209


Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

Itching

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಳೆಗಾಲದಲ್ಲಿ ಕೆಲವರಿಗೆ ಖಾಸಗಿ ಭಾಗದಲ್ಲಿ ತುರಿಕೆ (Itching) ಮತ್ತು ಉರಿಯಂತಹ ಲಕ್ಷಣಗಳು ಕಂಡುಬರುತ್ತವೆ. ಈ ಸಮಸ್ಯೆ ಸಾಮಾನ್ಯವಾಗಿ ಸ್ವಚ್ಛತೆಯ ಕೊರತೆಯಿಂದ ಉಂಟಾಗುತ್ತಿದ್ದು, ಮತ್ತೇ ಕೆಲವೊಮ್ಮೆ ಬ್ಯಾಕ್ಟೀರಿಯಾ, ಶಿಲೀಂಧ್ರ (ಫಂಗಸ್) ಅಥವಾ ಎಸ್ಜಿಮಾ ಇಂತಹ ಚರ್ಮದ ಸಮಸ್ಯೆಗಳ ಪರಿಣಾಮವಾಗಿರಬಹುದು.

ಈ ರೀತಿಯ ತುರಿಕೆ (Itching) ಸಮಸ್ಯೆಗಳನ್ನು ನಿರ್ಲಕ್ಷಿಸದೇ, ಸರಿಯಾದ ಮುನ್ನೆಚ್ಚರಿಕೆ ಮತ್ತು ಮನೆಮದ್ದುಗಳೊಂದಿಗೆ ನಿಯಂತ್ರಣಕ್ಕೆ ತರಬಹುದು. ಇಲ್ಲಿ ಮುಖ್ಯ ಕಾರಣಗಳು ಹಾಗೂ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ:

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಅಗಷ್ಟ 01 ರ ದ್ವಾದಶ ರಾಶಿಗಳ ಫಲಾಫಲ.!
ಗುಪ್ತಾಂಗ ತುರಿಕೆ (Itching) ಗೆ ಪ್ರಮುಖ ಕಾರಣಗಳು :

1. ರೇಜರ್ ಬಳಕೆ (Razor Burn) :
ಗುಪ್ತಾಂಗದ ಭಾಗದಲ್ಲಿ ಕೂದಲನ್ನು ತೆಗೆದುಹಾಕಲು ರೇಜರ್‌ ಬಳಸಿ ಸ್ವಚ್ಛತೆ ಕಾಯ್ದುಕೊಳ್ಳುವಾಗ, ಕೆಲವೊಮ್ಮೆ ಚರ್ಮದಲ್ಲಿ ಸಣ್ಣ ಗೀರುಗಳು ಉಂಟಾಗಿ ತುರಿಕೆ (Itching) ಗೆ ಕಾರಣವಾಗಬಹುದು. ಇದರ ಪರಿಣಾಮವಾಗಿ ಚರ್ಮ ಕೆಂಪಾಗುವುದು ಸಾಮಾನ್ಯ.

2. ಕಾಂಟ್ಯಾಕ್ಟ್ ಡರ್ಮಟೈಟಿಸ್ :
ಹೊಸ ಶೌಚೋಪಕರಣಗಳು ಅಥವಾ ಸ್ಕಿನ್‌ಕೆರ್ ಉತ್ಪನ್ನಗಳನ್ನು ಬಳಸಿದಾಗ ಕೆಲವೊಮ್ಮೆ ಚರ್ಮ ಅಲರ್ಜಿಗೆ ಒಳಗಾಗಬಹುದು. ಹೊಸ ಲೋಷನ್, ಸಾಬೂನು ಅಥವಾ ಕ್ಲೀನ್ಸರ್‌ಗಳ ಬಳಕೆಯಿಂದ ತುರಿಕೆ, ಕೆಂಪು ದದ್ದುಗಳು ಕಂಡುಬರುವ ಸಾಧ್ಯತೆ ಇದೆ.

3. ಯೀಸ್ಟ್ ಸೋಂಕು (Yeast Infection) :
ಯೀಸ್ಟ್ ತೇವಾಂಶದ ತಾಣಗಳಲ್ಲಿ ಬೆಳೆಯುತ್ತದೆ. ಬಿಗಿಯಾದ ಒಳಉಡುಪು ಧರಿಸುವುದು, ಶೌಚಾಲಯದ ನಂತರ ಸರಿಯಾಗಿ ಒರಸಿಕೊಳ್ಳದೆ ಇರುವುದು ಅಥವಾ ತೇವವಿರುವ ಬಟ್ಟೆ ಧರಿಸುವುದು ಯೀಸ್ಟ್ ಸೋಂಕಿಗೆ ದಾರಿ ಮಾಡಿಕೊಡುತ್ತದೆ.

4. ಎಕ್ಸಿಮಾ (Eczema) :
ಚರ್ಮದಲ್ಲಿ ಉಲ್ಬಣಗೊಂಡ ಕೆಂಪು ದದ್ದುಗಳು, ನೀರು ಹೊರಸೂಸುವ ಪುರುಷಕಿಗಳು ಮತ್ತು ಕಜ್ಜಿದಾಗ ಉರಿ ಉಂಟುಮಾಡುವ ಲಕ್ಷಣಗಳೊಂದಿಗೆ ಎಕ್ಸಿಮಾ ಕಾಣಿಸಿಕೊಳ್ಳಬಹುದು. ಇದು ಮೊಣಕಾಲು, ಮೊಣಕೈ ಮಾತ್ರವಲ್ಲದೇ ಗುಪ್ತಾಂಗದ ಭಾಗದಲ್ಲೂ ಕಂಡುಬಿಡಬಹುದು.

ಇದನ್ನು ಓದಿ : Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!
ತುರಿಕೆಗೆ ಸಾಮಾನ್ಯ ರೋಗಲಕ್ಷಣಗಳು :
  • ನಿರಂತರವಾಗಿ ತುರಿಸಿಕೊಳ್ಳಬೇಕೆಂಬ ಭಾವನೆ.
  • ಚರ್ಮ ಕೆಂಪಾಗುವುದು ಮತ್ತು ಊತ.
  • ಮೊಡವೆಗಳು ಅಥವಾ ಪುಟಗಳು.
  • ಚರ್ಮದ ಒಣತನ.
  • ತುರಿಕೆ ಬಳಿಕ ನೋವು ಅಥವಾ ಸುಡು ಅನಿಸಿಕೆ.
ತುರಿಕೆ ನಿವಾರಣೆಗೆ ಸಹಾಯಕ ಮನೆಮದ್ದುಗಳು :

1. ಅಲೋವೆರಾ ಜೆಲ್ :
ಅಲೋವೆರಾ ತುರಿಕೆ (Itching) ನಿವಾರಣೆಗೆ ಬಹಳ ಉತ್ತಮವಾಗಿ ಕೆಲಸ ಮಾಡುತ್ತದೆ. ಇದನ್ನು ನೇರವಾಗಿ ತುರಿಕೆ ಇರುವ ಜಾಗಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯಬೇಕು.

2. ತೆಂಗಿನೆಣ್ಣೆ :
ಶುದ್ಧ ತೆಂಗಿನೆಣ್ಣೆಯು ಚರ್ಮಕ್ಕೆ ತೇವಾಂಶ ಒದಗಿಸುವುದು ಮಾತ್ರವಲ್ಲದೇ ಆಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ತುರಿಕೆ (Itching) ಇರುವ ಸ್ಥಳಕ್ಕೆ ಹಚ್ಚಿ, 20 ನಿಮಿಷದ ನಂತರ ತೊಳೆಯುವುದು ಉತ್ತಮ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

3. ಗ್ರೀಕ್ ಮೊಸರು :
ಯೀಸ್ಟ್ ಸೋಂಕು ಕಡಿಮೆ ಮಾಡಲು ಸಹಾಯಕವಾದ ಗ್ರೀಕ್ ಮೊಸರು, ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ತುರಿಕೆ ಇರುವ ಭಾಗಕ್ಕೆ ಹಚ್ಚಬಹುದು.

4. ಅಡಿಗೆ ಸೋಡಾ (ಬೇಕಿಂಗ್ ಸೋಡಾ) :
ಶಿಲೀಂಧ್ರನಾಶಕ ಗುಣಗಳಿರುವ ಅಡಿಗೆ ಸೋಡಾವನ್ನು ಸ್ನಾನದ ನೀರಿಗೆ ಸೇರಿಸುವುದು ಅಥವಾ ಪೇಸ್ಟ್ ತಯಾರಿಸಿ ಬಳಕೆಯಲ್ಲಿಡುವುದು ಸಹಕಾರಿಯಾಗುತ್ತದೆ.

5. ಐಸ್ ಪ್ಯಾಕ್ :
ತುರಿಕೆ ತೀವ್ರವಾಗಿರುವ ಸಂದರ್ಭಗಳಲ್ಲಿ, ಬಟ್ಟೆಯಲ್ಲಿ ಸುತ್ತಿದ ಐಸ್ ಪ್ಯಾಕ್ ಅನ್ನು ಕೆಲವು ನಿಮಿಷಗಳ ಕಾಲ ತುರಿಕೆ (Itching) ಭಾಗದಲ್ಲಿ ಇಡಬಹುದು.

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಸಂಪಾದಕೀಯ :

ಗುಪ್ತಾಂಗದ ತುರಿಕೆ (Itching) ಆರಂಭದಲ್ಲೇ ಈ ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ದಿನ ಕಳೆದಂತೆ ತುರಿಕೆ ತೀವ್ರವಾಗುವುದಾದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಯಾವುದೇ ರೀತಿಯ ತೀವ್ರ ಅಸ್ವಸ್ಥತೆಯನ್ನು ನಿರ್ಲಕ್ಷ್ಯ ಮಾಡುವುದರಿಂದ ಹೆಚ್ಚಿನ ಸಮಸ್ಯೆಗಳ ಎದುರಾಗಬಹುದು.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತೀರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಳೆಗಾಲದಲ್ಲಿ ಕೆಲವರಿಗೆ ಖಾಸಗಿ ಭಾಗದಲ್ಲಿ ತುರಿಕೆ (Itching) ಮತ್ತು ಉರಿಯಂತಹ ಲಕ್ಷಣಗಳು ಕಂಡುಬರುತ್ತವೆ. ಈ ಸಮಸ್ಯೆ ಸಾಮಾನ್ಯವಾಗಿ ಸ್ವಚ್ಛತೆಯ ಕೊರತೆಯಿಂದ ಉಂಟಾಗುತ್ತಿದ್ದು, ಮತ್ತೇ ಕೆಲವೊಮ್ಮೆ ಬ್ಯಾಕ್ಟೀರಿಯಾ, ಶಿಲೀಂಧ್ರ (ಫಂಗಸ್) ಅಥವಾ ಎಸ್ಜಿಮಾ ಇಂತಹ ಚರ್ಮದ ಸಮಸ್ಯೆಗಳ ಪರಿಣಾಮವಾಗಿರಬಹುದು.

ಈ ರೀತಿಯ ತುರಿಕೆ (Itching) ಸಮಸ್ಯೆಗಳನ್ನು ನಿರ್ಲಕ್ಷಿಸದೇ, ಸರಿಯಾದ ಮುನ್ನೆಚ್ಚರಿಕೆ ಮತ್ತು ಮನೆಮದ್ದುಗಳೊಂದಿಗೆ ನಿಯಂತ್ರಣಕ್ಕೆ ತರಬಹುದು. ಇಲ್ಲಿ ಮುಖ್ಯ ಕಾರಣಗಳು ಹಾಗೂ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ:

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಅಗಷ್ಟ 01 ರ ದ್ವಾದಶ ರಾಶಿಗಳ ಫಲಾಫಲ.!
ಗುಪ್ತಾಂಗ ತುರಿಕೆ (Itching) ಗೆ ಪ್ರಮುಖ ಕಾರಣಗಳು :

1. ರೇಜರ್ ಬಳಕೆ (Razor Burn) :
ಗುಪ್ತಾಂಗದ ಭಾಗದಲ್ಲಿ ಕೂದಲನ್ನು ತೆಗೆದುಹಾಕಲು ರೇಜರ್‌ ಬಳಸಿ ಸ್ವಚ್ಛತೆ ಕಾಯ್ದುಕೊಳ್ಳುವಾಗ, ಕೆಲವೊಮ್ಮೆ ಚರ್ಮದಲ್ಲಿ ಸಣ್ಣ ಗೀರುಗಳು ಉಂಟಾಗಿ ತುರಿಕೆ (Itching) ಗೆ ಕಾರಣವಾಗಬಹುದು. ಇದರ ಪರಿಣಾಮವಾಗಿ ಚರ್ಮ ಕೆಂಪಾಗುವುದು ಸಾಮಾನ್ಯ.

2. ಕಾಂಟ್ಯಾಕ್ಟ್ ಡರ್ಮಟೈಟಿಸ್ :
ಹೊಸ ಶೌಚೋಪಕರಣಗಳು ಅಥವಾ ಸ್ಕಿನ್‌ಕೆರ್ ಉತ್ಪನ್ನಗಳನ್ನು ಬಳಸಿದಾಗ ಕೆಲವೊಮ್ಮೆ ಚರ್ಮ ಅಲರ್ಜಿಗೆ ಒಳಗಾಗಬಹುದು. ಹೊಸ ಲೋಷನ್, ಸಾಬೂನು ಅಥವಾ ಕ್ಲೀನ್ಸರ್‌ಗಳ ಬಳಕೆಯಿಂದ ತುರಿಕೆ, ಕೆಂಪು ದದ್ದುಗಳು ಕಂಡುಬರುವ ಸಾಧ್ಯತೆ ಇದೆ.

3. ಯೀಸ್ಟ್ ಸೋಂಕು (Yeast Infection) :
ಯೀಸ್ಟ್ ತೇವಾಂಶದ ತಾಣಗಳಲ್ಲಿ ಬೆಳೆಯುತ್ತದೆ. ಬಿಗಿಯಾದ ಒಳಉಡುಪು ಧರಿಸುವುದು, ಶೌಚಾಲಯದ ನಂತರ ಸರಿಯಾಗಿ ಒರಸಿಕೊಳ್ಳದೆ ಇರುವುದು ಅಥವಾ ತೇವವಿರುವ ಬಟ್ಟೆ ಧರಿಸುವುದು ಯೀಸ್ಟ್ ಸೋಂಕಿಗೆ ದಾರಿ ಮಾಡಿಕೊಡುತ್ತದೆ.

4. ಎಕ್ಸಿಮಾ (Eczema) :
ಚರ್ಮದಲ್ಲಿ ಉಲ್ಬಣಗೊಂಡ ಕೆಂಪು ದದ್ದುಗಳು, ನೀರು ಹೊರಸೂಸುವ ಪುರುಷಕಿಗಳು ಮತ್ತು ಕಜ್ಜಿದಾಗ ಉರಿ ಉಂಟುಮಾಡುವ ಲಕ್ಷಣಗಳೊಂದಿಗೆ ಎಕ್ಸಿಮಾ ಕಾಣಿಸಿಕೊಳ್ಳಬಹುದು. ಇದು ಮೊಣಕಾಲು, ಮೊಣಕೈ ಮಾತ್ರವಲ್ಲದೇ ಗುಪ್ತಾಂಗದ ಭಾಗದಲ್ಲೂ ಕಂಡುಬಿಡಬಹುದು.

ಇದನ್ನು ಓದಿ : Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!
ತುರಿಕೆಗೆ ಸಾಮಾನ್ಯ ರೋಗಲಕ್ಷಣಗಳು :
  • ನಿರಂತರವಾಗಿ ತುರಿಸಿಕೊಳ್ಳಬೇಕೆಂಬ ಭಾವನೆ.
  • ಚರ್ಮ ಕೆಂಪಾಗುವುದು ಮತ್ತು ಊತ.
  • ಮೊಡವೆಗಳು ಅಥವಾ ಪುಟಗಳು.
  • ಚರ್ಮದ ಒಣತನ.
  • ತುರಿಕೆ ಬಳಿಕ ನೋವು ಅಥವಾ ಸುಡು ಅನಿಸಿಕೆ.
ತುರಿಕೆ ನಿವಾರಣೆಗೆ ಸಹಾಯಕ ಮನೆಮದ್ದುಗಳು :

1. ಅಲೋವೆರಾ ಜೆಲ್ :
ಅಲೋವೆರಾ ತುರಿಕೆ (Itching) ನಿವಾರಣೆಗೆ ಬಹಳ ಉತ್ತಮವಾಗಿ ಕೆಲಸ ಮಾಡುತ್ತದೆ. ಇದನ್ನು ನೇರವಾಗಿ ತುರಿಕೆ ಇರುವ ಜಾಗಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯಬೇಕು.

2. ತೆಂಗಿನೆಣ್ಣೆ :
ಶುದ್ಧ ತೆಂಗಿನೆಣ್ಣೆಯು ಚರ್ಮಕ್ಕೆ ತೇವಾಂಶ ಒದಗಿಸುವುದು ಮಾತ್ರವಲ್ಲದೇ ಆಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ತುರಿಕೆ (Itching) ಇರುವ ಸ್ಥಳಕ್ಕೆ ಹಚ್ಚಿ, 20 ನಿಮಿಷದ ನಂತರ ತೊಳೆಯುವುದು ಉತ್ತಮ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

3. ಗ್ರೀಕ್ ಮೊಸರು :
ಯೀಸ್ಟ್ ಸೋಂಕು ಕಡಿಮೆ ಮಾಡಲು ಸಹಾಯಕವಾದ ಗ್ರೀಕ್ ಮೊಸರು, ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ತುರಿಕೆ ಇರುವ ಭಾಗಕ್ಕೆ ಹಚ್ಚಬಹುದು.

4. ಅಡಿಗೆ ಸೋಡಾ (ಬೇಕಿಂಗ್ ಸೋಡಾ) :
ಶಿಲೀಂಧ್ರನಾಶಕ ಗುಣಗಳಿರುವ ಅಡಿಗೆ ಸೋಡಾವನ್ನು ಸ್ನಾನದ ನೀರಿಗೆ ಸೇರಿಸುವುದು ಅಥವಾ ಪೇಸ್ಟ್ ತಯಾರಿಸಿ ಬಳಕೆಯಲ್ಲಿಡುವುದು ಸಹಕಾರಿಯಾಗುತ್ತದೆ.

5. ಐಸ್ ಪ್ಯಾಕ್ :
ತುರಿಕೆ ತೀವ್ರವಾಗಿರುವ ಸಂದರ್ಭಗಳಲ್ಲಿ, ಬಟ್ಟೆಯಲ್ಲಿ ಸುತ್ತಿದ ಐಸ್ ಪ್ಯಾಕ್ ಅನ್ನು ಕೆಲವು ನಿಮಿಷಗಳ ಕಾಲ ತುರಿಕೆ (Itching) ಭಾಗದಲ್ಲಿ ಇಡಬಹುದು.

ಸಂಪಾದಕೀಯ :

ಗುಪ್ತಾಂಗದ ತುರಿಕೆ (Itching) ಆರಂಭದಲ್ಲೇ ಈ ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ದಿನ ಕಳೆದಂತೆ ತುರಿಕೆ ತೀವ್ರವಾಗುವುದಾದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಯಾವುದೇ ರೀತಿಯ ತೀವ್ರ ಅಸ್ವಸ್ಥತೆಯನ್ನು ನಿರ್ಲಕ್ಷ್ಯ ಮಾಡುವುದರಿಂದ ಹೆಚ್ಚಿನ ಸಮಸ್ಯೆಗಳ ಎದುರಾಗಬಹುದು.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

Luteri Dulhan

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಹಿಳೆ (Luteri Dulhan) ಯೋರ್ವಳ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಒಬ್ಬನ ನಂತರ ಮತ್ತೋಬ್ಬ ಹೀಗೆ ಎಂಟು ಪುರುಷರೊಂದಿಗೆ ಸಾಲು ಸಾಲು ಮದುವೆಯಾಗಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಿರುವ ಆರೋಪಿ ಮಹಿಳೆಯನ್ನು ಸಮೀರಾ ಫಾತಿಮಾ ಎಂದು ಗುರುತಿಸಲಾಗಿದೆ. ಪೊಲೀಸರು ಮಾಹಿತಿಯಂತೆ, ಈಕೆ ತನ್ನ ಮುಂದಿನ “ಶಿಕಾರ” ಯೊಂದಿಗೆ ಚಹಾ ಕುಡಿಯುವ ವೇಳೆಯಲ್ಲಿ ಆಕೆ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.

ಇದನ್ನು ಓದಿ : Bus : ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿ.!
ಆರೋಪಿತೆ ಓರ್ವ ಶಿಕ್ಷಕಿ :

ಪೊಲೀಸ್ ತನಿಖೆಯಲ್ಲಿ ಪತ್ತೆಯಾದ ಮಾಹಿತಿಯ ಪ್ರಕಾರ, ಸಮೀರಾ ಫಾತಿಮಾ ವೃತ್ತಿಯಿಂದ ಶಿಕ್ಷಕಿ ಆಗಿದ್ದರೂ, ಕಳೆದ 15 ವರ್ಷಗಳಲ್ಲಿ ಹಲವು ಪುರುಷರನ್ನು ಮದುವೆಯಾಗಿ ಹಣ ವಂಚನೆ ಮಾಡುವ ಗ್ಯಾಂಗ್‌ನೊಂದಿಗೆ ಸೇರಿ ಈ ಕೃತ್ಯಗಳಲ್ಲಿ ತೊಡಗಿದ್ದಾಳೆ ಎನ್ನಲಾಗಿದೆ.

ಈಕೆ ಮುಖ್ಯವಾಗಿ ಮುಸ್ಲಿಂ ಸಮುದಾಯದ ಶ್ರೀಮಂತ ಮತ್ತು ವಿವಾಹಿತ ಪುರುಷರನ್ನೇ ಈ ಮಹಿಳೆ (Luteri Dulhan) ಟಾರ್ಗೆಟ್ ಮಾಡುತ್ತಿದ್ದಳು. ಪ್ರೀತಿಯ ಹೆಸರಿನಲ್ಲಿ ನಿಕಟತೆ ಸಂಬಂಧ ಸಾಧಿಸಿ ನಂತರ ಬ್ಲ್ಯಾಕ್‌ಮೇಲ್ ಮಾಡುವ ವಿಧಾನವನ್ನು ಈಕೆ ಅಳವಡಿಸಿಕೊಂಡಿದ್ದಾಳೆ.

50 ಲಕ್ಷಕ್ಕೂ ಹೆಚ್ಚು ಹಣ ವಂಚನೆ :

ಈ Luteri Dulhan ಸಮೀರಾ ವಿರುದ್ಧ 2023ರ ಮಾರ್ಚ್‌ನಲ್ಲಿ ಗುಲಾಂ ಎಂಬ ವ್ಯಕ್ತಿ ಪೊಲೀಸ್ ದೂರು ನೀಡಿದ್ದು, ಈಕೆ 2010ರಿಂದ ಈವರೆಗೆ ಸುಮಾರು 8 ಪುರುಷರೊಂದಿಗೆ ಮದುವೆಯಾಗಿದ್ದು, ಒಟ್ಟು ರೂ.50 ಲಕ್ಷಕ್ಕೂ ಅಧಿಕ ಹಣ ವಂಚಿಸಿದ್ದಾಳೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!

ಅಲ್ಲದೆ, ಈ ಮಹಿಳೆ (Luteri Dulhan) ಕೆಲವರಿಂದ ಬ್ಯಾಂಕ್‌ ಮೂಲಕ, ಕೆಲವರಿಂದ ನಗದು ರೂಪದಲ್ಲಿ ಹಣವನ್ನು ಪಡೆದುಕೊಂಡಿದ್ದಾಳೆ ಎನ್ನಲಾಗಿದೆ. ಪೊಲೀಸ್ ತನಿಖೆಯ ವೇಳೆ ಇಲ್ಲಿಯವರೆಗೆ ರೂ.10 ಲಕ್ಷದವರೆಗೆ ದೃಢ ಸಾಬೀತುಗಳು ಸಿಕ್ಕಿವೆ.

ವಂಚನೆಗಾಗಿ ‘ಸಹಾನುಭೂತಿ ನಾಟಕ’ :

ಪೊಲೀಸರ ಪ್ರಕಾರ, ಈಕೆ (Luteri Dulhan) ತನ್ನನ್ನು ತಾನು “ವಿಚ್ಛೇದಿತ” ಅಸಹಾಯಕಿ ಎಂದು ಪರಿಚಯಿಸಿ, “ನಾನು ಎರಡನೇ ಹೆಂಡತಿಯಾಗಿ ಇರಲು ಸಿದ್ಧ” ಎಂದು ಹೇಳಿ ಪುರುಷರ ಸಹಾನುಭೂತಿಯನ್ನು ಸೆಳೆದುಕೊಂಡಿದ್ದಾಳೆ. ಮದುವೆ ಆದ ಒಂದೆರಡು ವಾರಗಳಲ್ಲೇ ಜಗಳ ಆರಂಭಿಸಿ ನಂತರ ನ್ಯಾಯಾಲಯಲ್ಲಿ ಪ್ರಕರಣ ದಾಖಲಿಸುವ ಬೆದರಿಕೆ ನೀಡಿ, ಸೇಟಲ್ಮೆಂಟ್ ಮೂಲಕ ದೊಡ್ಡ ಮೊತ್ತದ ಹಣ ವಸೂಲಿ ಮಾಡುತ್ತಿದ್ದಳು.

9ನೇ ಶಿಕಾರಿ ವೇಳೆ ಚಹಾ ಅಂಗಡಿಯಿಂದ ಬಂಧನ :

ಪೊಲೀಸ್ ಇಲಾಖೆ ಸಮೀರಾ (Luteri Dulhan) ಪತ್ತೆ ಹಚ್ಚಲು ಹಲವು ತಿಂಗಳುಗಳಿಂದ ಶ್ರಮಿಸುತ್ತಿತ್ತು. ಕೊನೆಗೆ ನಾಗಪುರದ ಸಿವಿಲ್ ಲೈನ್ಸ್ ಪ್ರದೇಶದ ಚಹಾ ಅಂಗಡಿಯೊಂದರಲ್ಲಿ ತನ್ನ ಮುಂದಿನ ಟಾರ್ಗೆಟ್‌ನೊಂದಿಗೆ ಭೇಟಿಯಾಗಿ ಚಹಾ ಕುಡಿಯುತ್ತಿದ್ದಾಗ ಪೊಲೀಸರು ಈಕೆಯನ್ನು ಬಂಧಿಸಿದರು.

ಈ ಪ್ರಕರಣ ಬೆಳಕಿಗೆ ಬಂದ ನಂತರ, ಇನ್ನೂ ಹಲವಾರು ಪುರುಷರು ತವು ಮೋಸ ಹೋದ ಬಗ್ಗೆ ಹಂಚಿಕೊಳ್ಳಲು ಮುಂದಾಗುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈಕೆ (Luteri Dulhan) ಇನ್ನಷ್ಟು ಜನರನ್ನು ಶಿಕಾರ ಮಾಡಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. ಪ್ರಸ್ತುತ ಈಕೆ ವಿರುದ್ಧ ಹೆಚ್ಚಿನ ಪ್ರಕರಣಗಳ ತನಿಖೆ ಮುಂದುವರೆದಿದೆ.

Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರೆಸ್ಟೋರೆಂಟ್‌ನಲ್ಲಿ ಪತಿಯೋರ್ವ ತನ್ನ ಗೆಳತಿ (Girlfriend) ಯೊಂದಿಗೆ ಇದ್ದಾಗ, ಇದಕ್ಕಿದಂತೆ ಪತ್ನಿ ಆ ಸೈಳಕ್ಕೆ ಆಗಮಿಸಿದ್ದಾಳೆ. ಪತ್ನಿಯನ್ನು ನೋಡಿದ್ದೇ ತಡ ಎದ್ನೋ ಬಿದ್ನೋ ಎನ್ನುವಂತೆ ಅಲ್ಲಿಂದ ಪತಿ ಪರಾರಿಯಾಗಿದ್ದಾನೆ. ಆದರೆ ಆತನ ಗೆಳತಿಯ ಗ್ರಹಚಾರ ಮಾತ್ರ ಕೆಟ್ಟಿತ್ತು ಅಂತ ಕಾಣುತ್ತೆ.

ಉತ್ತರ ಪ್ರದೇಶದ ಹಾಪುರ ಜಿಲ್ಲೆಯ ಪಿಲ್ಖುವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಟಕೀಯ ಘಟನೆ ಒಂದು ನಡೆದಿದೆ. ವಿವಾಹಿತ ವ್ಯಕ್ತಿಯೊಬ್ಬನು ತನ್ನ ಗೆಳತಿ (Girlfriend) ಯೊಂದಿಗೆ ರೆಸ್ಟೋರೆಂಟ್‌ನಲ್ಲಿ ಕಾಲ ಕಳೆಯುತ್ತಿದ್ದಾಗ, ಆತನ ಪತ್ನಿ ಅಚಾನಕ ಆಗಮಿಸಿ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಇದನ್ನು ಓದಿ : Heart-Test : ಹೃದಯಾಘಾತವನ್ನು ಮುಂಚಿತವಾಗಿ ಪತ್ತೆ ಮಾಡುವ 3 ಸೆಕೆಂಡಿನ ಪರೀಕ್ಷೆ.!

ಸದ್ಯ ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಘಟನೆಯಲ್ಲಿ ಪತ್ನಿ, ಪತಿಯ ಗೆಳತಿಯನ್ನು ನಡುಬೀದಿಯಲ್ಲಿ ಹಿಗ್ಗಾಮುಗ್ಗ ಥಳಿಸಿರುವ ದೃಶ್ಯ ಈಗ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?

ವಿಡಿಯೋದಲ್ಲಿನ ದೃಶ್ಯದಲ್ಲಿ, ವ್ಯಕ್ತಿಯೊಬ್ಬನು ತನ್ನ ಗೆಳತಿ (Girlfriend) ಯೊಂದಿಗೆ ಹಾಪುರದ ರೆಸ್ಟೋರೆಂಟ್‌ನಲ್ಲಿ ನಿಂತಿದ್ದಾನೆ. ಈ ಕುರಿತು ಮಾಹಿತಿ ತಿಳಿದ ಪತ್ನಿ ಹಾಗೂ ತಮ್ಮ ಕುಟುಂಬಸ್ಥರೊಂದಿಗೆ ಅಲ್ಲಿಗೆ ಧಾವಿಸುತ್ತಾಳೆ. ಪತ್ನಿಯನ್ನು ನೋಡಿದ್ದೇ ತಡ ಗಾಬರಿಗೊಂಡ ಪತಿ ತಕ್ಷಣವೇ ಆ ಸ್ಥಳದಿಂದ ಓಡಿಹೋಗುತ್ತಾನೆ.

ಆದರೆ ಕೋಪದಿಂದ ಕೆರಳಿದ್ದ ಪತ್ನಿ, ಪತಿಯ ಗೆಳತಿ (Girlfriend) ಯನ್ನು ಹಿಡಿದು ರೆಸ್ಟೋರೆಂಟ್‌ನಿಂದ ಎಳೆದು ನಡುಬೀದಿಗೆ ತಂದು ಥಳಿಸುತ್ತಾಳೆ.

ಇದನ್ನು ಓದಿ : IBPS ಕ್ಲರ್ಕ್ ನೇಮಕಾತಿ 2025 : ಆಗಸ್ಟ್ 1ರಿಂದ ಅರ್ಜಿ ಪ್ರಕ್ರಿಯೆ ಆರಂಭ ; ಇಲ್ಲಿದೆ ಸಂಪೂರ್ಣ ಮಾಹಿತಿ.!
ಅಕ್ರಮ ಸಂಬಂಧ :

ಘಟನೆಯಲ್ಲಿ ಪತ್ನಿ (Girlfriend) ಯು, ಕಳೆದ ಎರಡು ತಿಂಗಳಿಂದ ತನ್ನ ಪತಿಯ ಅಕ್ರಮ ಸಂಬಂಧದ ಬಗ್ಗೆ ತನಗೆ ಶಂಕೆ ಇದ್ದಿತ್ತೆಂದು ತಿಳಿಸಿದ್ದಾರೆ. ಈ ವೇಳೆ ಪತಿಯ ಗೆಳತಿಯನ್ನೂ ಎಚ್ಚರಿಸಿದ್ದರೂ ಸಹ ಅವಳು ಪತಿಯಿಂದ ದೂರವಿಲ್ಲದೆ ಸಂಬಂಧ ಮುಂದುವರೆಸಿದ್ದಾಳೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಕೋಪ – ಪಾಠ ಕಲಿಸಿದ ಪತ್ನಿ :

ಅಕ್ರಮ ಸಂಬಂಧದ ಕಾರಣದಿಂದ ಮನಸ್ಸಿನಲ್ಲಿ ಕೋಪ ಮಡುಗಟ್ಟಿದ ಪತ್ನಿ, ಪತಿಯ ಸ್ನೇಹಿತೆಯ ಮೇಲೆ ತಿರಿಸಿಕೊಂಡಿರುವ ದೃಶ್ಯ ಸಾರ್ವಜನಿಕ ಸ್ಥಳದಲ್ಲಿ ನಡೆಯಿದ್ದು, ಜನರು ಕೂಡಾ ನೋಡುವುದಕ್ಕೆ ನೆರೆದಿದ್ದರು. ಕುಟುಂಬಸ್ಥರು ಮತ್ತು ಸಾರ್ವಜನಿಕರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಬಳಿಕ ಆಕೆಯನ್ನು ಬಿಡಲಾಗಿದೆ.

ಇದನ್ನು ಓದಿ : Heart-Test : ಹೃದಯಾಘಾತವನ್ನು ಮುಂಚಿತವಾಗಿ ಪತ್ತೆ ಮಾಡುವ 3 ಸೆಕೆಂಡಿನ ಪರೀಕ್ಷೆ.!
ವಿಡಿಯೋ ವೈರಲ್ :

ರೆಸ್ಟೋರೆಂಟ್‌ನ ಹೊರಗೆ ನಡೆದ ಈ ನಾಟಕೀಯ ಘಟನೆ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯ ಕುರಿತು ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪೊಲೀಸರಿಂದ ಯಾವುದೇ ಅಧಿಕೃತ ಪ್ರಕ್ರಿಯೆ ನಡೆದಿದೆಯೇ ಎಂಬ ಮಾಹಿತಿ ಇನ್ನಷ್ಟೆ ಸ್ಪಷ್ಟವಾಗಬೇಕಿದೆ.

ವಿಡಿಯೋ :

https://twitter.com/i/status/1951256572425912796

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


ಮನೆಗೆ ಅಚಾನಕ್ ಬಂದ ಪತಿ : Lover ಜೊತೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಪತ್ನಿ ; ಮುಂದೆ.?

Lover

ಜನಸ್ಪಂದನ ನ್ಯೂಸ್‌, ಹಾಸನ : ಅಚಾನಕ್‌ ಆಗಿ ಮನೆಗೆ ಬಂದಾಗ, ಪತ್ನಿ ಆಕೆಯ ಪ್ರಿಯಕರ (Lover) ನ ಜೊತೆ ಇದ್ದಾಗಲೇ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿರುವ ಘಟನೆ ಸಕಲೇಶಪುರ ತಾಲೂಕಿನ ಲಕ್ಮೀಪುರ ಗ್ರಾಮದಲ್ಲಿ ನಡೆದಿದ್ದು, ಪ್ರಶ್ನೆ ಮಾಡಿದ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮಹಿಳೆಯ ಪತಿ ನಂದೀಶ್ ಅವರು ಕೆಲಸಕ್ಕೆಂದು ಮನೆಯಿಂದ ಹೊರಟು, ಅರ್ಧ ಗಂಟೆಯೊಳಗೆ ಕೆಲಸವಿಲ್ಲದ ಕಾರಣ ಮರಳಿ ಮನೆಗೆ ಬಂದಿದ್ದಾರೆ. ಮನೆಗೆ ಬರುವಷ್ಟರಲ್ಲಿ ಮನೆಯಲ್ಲಿಯ ದೃಶ್ಯ ನೋಡಿ ನಂದೀಶ್ ಹೌಹಾರಿದ್ದಾನೆ.

ಇದನ್ನು ಓದಿ : KVS ನೇಮಕಾತಿ 2025 : 9,156ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪತಿಯ ಮೇಲೆ Lover ಹಲ್ಲೆ :

ಮನೆ ಒಳಗೆ ತನ್ನ ಪತ್ನಿ ಶ್ರುತಿ ಹಾಗೂ ಪಕ್ಕದ ಗ್ರಾಮದ ಯುವಕ ಪತ್ನಿಯ Lover ಸುಜಿತ್ ಇಬ್ಬರೇ ಇದ್ದಿದ್ದನ್ನು ಕಂಡು ಶಾಕ್‌ಗೊಳಗಾಗಿದ್ದಾರೆ. ಈ ಕುರಿತು ನಂದೀಶ್ ಪ್ರಶ್ನಿಸುತ್ತಲೇ ವಿಷಯ ವಿಕೋಪಕ್ಕೆ ತಿರುಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಮೇಲೆ ಪತ್ನಿಯ ಪ್ರಿಯಕರ (Lover) ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಪತ್ನಿ ಮತ್ತು ಪ್ರಿಯಕರ (Lover) ಮಧ್ಯೆ ಹಿಂದಿನಿಂದಲೂ ಅಕ್ರಮ ಸಂಬಂಧವಿರುವುದು ಖಚಿತವಾಗಿದ್ದು, ಈ ಸಂಬಂಧವು ಕಳೆದ ಆರು ತಿಂಗಳಿಂದ ನಡೆಯುತ್ತಿದ್ದ ಎನ್ನಲಾಗಿದೆ. ಆರೋಪಿ ಸುಜಿತ್ ಹೋಂ ಗಾರ್ಡ್ ಉದ್ಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 30 ರ ದ್ವಾದಶ ರಾಶಿಗಳ ಫಲಾಫಲ.!

ಅಕ್ರಮ ಸಂಬಂಧ ಬಯಲಾಗುತ್ತದೆ ಎಂಬ ಭಯದಿಂದ, ಸ್ಥಳದಲ್ಲಿಯೇ ಉಗ್ರನಾಗಿದ Lover ಸುಜಿತ್, ನಂದೀಶ್ ಅವರ ಮೇಲೆ ಹಲ್ಲೆ ನಡೆಸಿದ ಎಂದು ಹೇಳಲಾಗುತ್ತಿದೆ. ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ನಂದೀಶ್ ಅವರನ್ನು ತಕ್ಷಣವೇ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಪ್ರಕರಣ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂದೀಶ್ ಕುಟುಂಬಸ್ಥರು ಆರೋಪಿ Lover ಸುಜಿತ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಹಿಳೆ (Luteri Dulhan) ಯೋರ್ವಳ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಒಬ್ಬನ ನಂತರ ಮತ್ತೋಬ್ಬ ಹೀಗೆ ಎಂಟು ಪುರುಷರೊಂದಿಗೆ ಸಾಲು ಸಾಲು ಮದುವೆಯಾಗಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಿರುವ ಆರೋಪಿ ಮಹಿಳೆಯನ್ನು ಸಮೀರಾ ಫಾತಿಮಾ ಎಂದು ಗುರುತಿಸಲಾಗಿದೆ. ಪೊಲೀಸರು ಮಾಹಿತಿಯಂತೆ, ಈಕೆ ತನ್ನ ಮುಂದಿನ “ಶಿಕಾರ” ಯೊಂದಿಗೆ ಚಹಾ ಕುಡಿಯುವ ವೇಳೆಯಲ್ಲಿ ಆಕೆ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.

ಆರೋಪಿತೆ ಓರ್ವ ಶಿಕ್ಷಕಿ :

ಪೊಲೀಸ್ ತನಿಖೆಯಲ್ಲಿ ಪತ್ತೆಯಾದ ಮಾಹಿತಿಯ ಪ್ರಕಾರ, ಸಮೀರಾ ಫಾತಿಮಾ ವೃತ್ತಿಯಿಂದ ಶಿಕ್ಷಕಿ ಆಗಿದ್ದರೂ, ಕಳೆದ 15 ವರ್ಷಗಳಲ್ಲಿ ಹಲವು ಪುರುಷರನ್ನು ಮದುವೆಯಾಗಿ ಹಣ ವಂಚನೆ ಮಾಡುವ ಗ್ಯಾಂಗ್‌ನೊಂದಿಗೆ ಸೇರಿ ಈ ಕೃತ್ಯಗಳಲ್ಲಿ ತೊಡಗಿದ್ದಾಳೆ ಎನ್ನಲಾಗಿದೆ.

ಈಕೆ ಮುಖ್ಯವಾಗಿ ಮುಸ್ಲಿಂ ಸಮುದಾಯದ ಶ್ರೀಮಂತ ಮತ್ತು ವಿವಾಹಿತ ಪುರುಷರನ್ನೇ ಈ ಮಹಿಳೆ (Luteri Dulhan) ಟಾರ್ಗೆಟ್ ಮಾಡುತ್ತಿದ್ದಳು. ಪ್ರೀತಿಯ ಹೆಸರಿನಲ್ಲಿ ನಿಕಟತೆ ಸಂಬಂಧ ಸಾಧಿಸಿ ನಂತರ ಬ್ಲ್ಯಾಕ್‌ಮೇಲ್ ಮಾಡುವ ವಿಧಾನವನ್ನು ಈಕೆ ಅಳವಡಿಸಿಕೊಂಡಿದ್ದಾಳೆ.

50 ಲಕ್ಷಕ್ಕೂ ಹೆಚ್ಚು ಹಣ ವಂಚನೆ :

ಈ Luteri Dulhan ಸಮೀರಾ ವಿರುದ್ಧ 2023ರ ಮಾರ್ಚ್‌ನಲ್ಲಿ ಗುಲಾಂ ಎಂಬ ವ್ಯಕ್ತಿ ಪೊಲೀಸ್ ದೂರು ನೀಡಿದ್ದು, ಈಕೆ 2010ರಿಂದ ಈವರೆಗೆ ಸುಮಾರು 8 ಪುರುಷರೊಂದಿಗೆ ಮದುವೆಯಾಗಿದ್ದು, ಒಟ್ಟು ರೂ.50 ಲಕ್ಷಕ್ಕೂ ಅಧಿಕ ಹಣ ವಂಚಿಸಿದ್ದಾಳೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ಈ ಮಹಿಳೆ (Luteri Dulhan) ಕೆಲವರಿಂದ ಬ್ಯಾಂಕ್‌ ಮೂಲಕ, ಕೆಲವರಿಂದ ನಗದು ರೂಪದಲ್ಲಿ ಹಣವನ್ನು ಪಡೆದುಕೊಂಡಿದ್ದಾಳೆ ಎನ್ನಲಾಗಿದೆ. ಪೊಲೀಸ್ ತನಿಖೆಯ ವೇಳೆ ಇಲ್ಲಿಯವರೆಗೆ ರೂ.10 ಲಕ್ಷದವರೆಗೆ ದೃಢ ಸಾಬೀತುಗಳು ಸಿಕ್ಕಿವೆ.

ವಂಚನೆಗಾಗಿ ‘ಸಹಾನುಭೂತಿ ನಾಟಕ’ :

ಪೊಲೀಸರ ಪ್ರಕಾರ, ಈಕೆ (Luteri Dulhan) ತನ್ನನ್ನು ತಾನು “ವಿಚ್ಛೇದಿತ” ಅಸಹಾಯಕಿ ಎಂದು ಪರಿಚಯಿಸಿ, “ನಾನು ಎರಡನೇ ಹೆಂಡತಿಯಾಗಿ ಇರಲು ಸಿದ್ಧ” ಎಂದು ಹೇಳಿ ಪುರುಷರ ಸಹಾನುಭೂತಿಯನ್ನು ಸೆಳೆದುಕೊಂಡಿದ್ದಾಳೆ. ಮದುವೆ ಆದ ಒಂದೆರಡು ವಾರಗಳಲ್ಲೇ ಜಗಳ ಆರಂಭಿಸಿ ನಂತರ ನ್ಯಾಯಾಲಯಲ್ಲಿ ಪ್ರಕರಣ ದಾಖಲಿಸುವ ಬೆದರಿಕೆ ನೀಡಿ, ಸೇಟಲ್ಮೆಂಟ್ ಮೂಲಕ ದೊಡ್ಡ ಮೊತ್ತದ ಹಣ ವಸೂಲಿ ಮಾಡುತ್ತಿದ್ದಳು.

9ನೇ ಶಿಕಾರಿ ವೇಳೆ ಚಹಾ ಅಂಗಡಿಯಿಂದ ಬಂಧನ :

ಪೊಲೀಸ್ ಇಲಾಖೆ ಸಮೀರಾ (Luteri Dulhan) ಪತ್ತೆ ಹಚ್ಚಲು ಹಲವು ತಿಂಗಳುಗಳಿಂದ ಶ್ರಮಿಸುತ್ತಿತ್ತು. ಕೊನೆಗೆ ನಾಗಪುರದ ಸಿವಿಲ್ ಲೈನ್ಸ್ ಪ್ರದೇಶದ ಚಹಾ ಅಂಗಡಿಯೊಂದರಲ್ಲಿ ತನ್ನ ಮುಂದಿನ ಟಾರ್ಗೆಟ್‌ನೊಂದಿಗೆ ಭೇಟಿಯಾಗಿ ಚಹಾ ಕುಡಿಯುತ್ತಿದ್ದಾಗ ಪೊಲೀಸರು ಈಕೆಯನ್ನು ಬಂಧಿಸಿದರು.

ಈ ಪ್ರಕರಣ ಬೆಳಕಿಗೆ ಬಂದ ನಂತರ, ಇನ್ನೂ ಹಲವಾರು ಪುರುಷರು ತವು ಮೋಸ ಹೋದ ಬಗ್ಗೆ ಹಂಚಿಕೊಳ್ಳಲು ಮುಂದಾಗುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈಕೆ (Luteri Dulhan) ಇನ್ನಷ್ಟು ಜನರನ್ನು ಶಿಕಾರ ಮಾಡಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. ಪ್ರಸ್ತುತ ಈಕೆ ವಿರುದ್ಧ ಹೆಚ್ಚಿನ ಪ್ರಕರಣಗಳ ತನಿಖೆ ಮುಂದುವರೆದಿದೆ.


“ಕೇವಲ 5 ಸೆಕೆಂಡು : ನಿಮ್ಮ ಬೆರಳೇ ಹೇಳುತ್ತೆ Lung cancer ಇದೆಯಾ ಅಂತ”.!

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮಗಿದು ಗೊತ್ತೇ.? ಕೇವಲ 5 ಸೆಕೆಂಡುಗಳಲ್ಲಿ ನಿಮ್ಮ ಬೆರಳೇ ಹೇಳುತ್ತೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) ಇದೆಯಾ ಅಥವಾ ಇಲ್ವಾ ಅಂತ. ಹೇಗಂತ್ತೀರಾ.? ಬನ್ನಿ ತಿಳಿಯೋಣ.!

ಶ್ವಾಸಕೋಶದ ಕ್ಯಾನ್ಸರ್ (Lung cancer) ವಿಶ್ವದ ಅತ್ಯಂತ ಅಪಾಯಕಾರಿ ಮತ್ತು ಮಾರಕ ಕಾಯಿಲೆಗಳಲ್ಲಿ ಒಂದಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಕೊನೆಯ ಹಂತದಲ್ಲಿ ಮಾತ್ರ ಸ್ಪಷ್ಟವಾಗುತ್ತವೆ.

ಇದನ್ನು ಓದಿ : Gastric-problems : ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆಯೇ.? ಇಲ್ಲಿವೆ ಪರಿಣಾಮಕಾರಿ ಮನೆಮದ್ದುಗಳು.

ಆದರೆ, ಆರಂಭಿಕ ಹಂತದಲ್ಲೇ ಶ್ವಾಸಕೋಶದ ಆರೋಗ್ಯದ ಬಗ್ಗೆ ಸುಳಿವು ನೀಡುವ ಸರಳ ಪರೀಕ್ಷೆ ಮನೆಯಲ್ಲೇ ಮಾಡಬಹುದು. ವೈದ್ಯಕೀಯವಾಗಿ ‘ಸ್ಕ್ಯಾಮ್ರೋಥ್ ವಿಂಡೋ ಟೆಸ್ಟ್’ ಅಥವಾ ಜನಪ್ರಿಯವಾಗಿ ‘ಡೈಮಂಡ್ ಫಿಂಗರ್ ಟೆಸ್ಟ್’ ಎಂದೆ ಹೆಸರುವಾಸಿಯಾದ ಈ ಪರೀಕ್ಷೆ ಕೇವಲ 5 ಸೆಕೆಂಡುಗಳಲ್ಲಿ ಶ್ವಾಸಕೋಶದ ಆರೋಗ್ಯದ ಸೂಚನೆ ನೀಡುತ್ತದೆ.

ಡೈಮಂಡ್ ಫಿಂಗರ್ ಟೆಸ್ಟ್ ಹೇಗೆ ಮಾಡಬೇಕು.?
  • ಎರಡೂ ಕೈಗಳ ತೋರುಬೆರಳುಗಳನ್ನು ತೆಗೆದುಕೊಳ್ಳಿ.
  • ಉಗುರುಗಳ ಅಂಚುಗಳು ಎದುರಾಗುವಂತೆ ಬೆರಳುಗಳನ್ನು ಸರಿಯಾಗಿ ಸೇರಿಸಿ.
  • ಬೆರಳುಗಳನ್ನು ಜೋಡಿಸಿದ ಮೇಲೆ ಉಗುರುಗಳ ಮಧ್ಯೆ ಚಿಕ್ಕ ಅಂತರವಿದೆಯೆ ಎಂದು ಗಮನಿಸಿ.
ಫಲಿತಾಂಶದ ಅರ್ಥವೇನು.?

ಬೆರಳುಗಳ ಉಗುರುಗಳ ನಡುವೆ ವಜ್ರದಾಕಾರದ (ಡೈಮಂಡ್ ಶೇಪ್) ಜಾಗ ಸ್ಪಷ್ಟವಾಗಿ ಕಾಣಿಸಿದರೆ ಶ್ವಾಸಕೋಶದ ಆರೋಗ್ಯ ಉತ್ತಮವಾಗಿದೆ ಎಂದು ಸೂಚಿಸುತ್ತದೆ. ಆದರೆ, ಮಧ್ಯೆ ಅಂತರ ಕಾಣಿಸದೇ ಬೆರಳುಗಳ ಉಗುರುಗಳು ಸಂಪೂರ್ಣವಾಗಿ ಸಮತಟ್ಟಾಗಿ ಸೇರಿದರೆ, ಇದೊಂದು ಗಂಭೀರ ಸ್ಥಿತಿ ಕ್ಲಬ್ಬಿಂಗ್ ಅನ್ನು ಸೂಚಿಸಬಹುದು. ಕ್ಲಬ್ಬಿಂಗ್ ಶ್ವಾಸಕೋಶದ ಕ್ಯಾನ್ಸರ್‌ (Lung cancer) ನ ಆರಂಭಿಕ ಲಕ್ಷಣವಾಗಿರಬಹುದು.

ಇದನ್ನು ಓದಿ : IBPS ಕ್ಲರ್ಕ್ ನೇಮಕಾತಿ 2025 : ಆಗಸ್ಟ್ 1ರಿಂದ ಅರ್ಜಿ ಪ್ರಕ್ರಿಯೆ ಆರಂಭ ; ಇಲ್ಲಿದೆ ಸಂಪೂರ್ಣ ಮಾಹಿತಿ.!
ಕ್ಲಬ್ಬಿಂಗ್ ಎಂದರೆ ಏನು.?

ಕ್ಲಬ್ಬಿಂಗ್ ಸ್ಥಿತಿಯಲ್ಲಿ ಬೆರಳಿನ ತುದಿಗಳು ದಪ್ಪವಾಗಿ, ಉಗುರುಗಳು ಆವರ್ತಿತವಾಗುವಂತೆ ದಪ್ಪ ಮತ್ತು ಬರುವಂತೆ ಕಾಣುತ್ತವೆ. ದೇಹದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಈ ಬದಲಾವಣೆಗಳು ಉಂಟಾಗುತ್ತವೆ. ಶ್ವಾಸಕೋಶದ ಕ್ಯಾನ್ಸರ್ (Lung cancer) , ಹೃದಯದ ಸಮಸ್ಯೆಗಳು ಅಥವಾ ಇತರ ಗಂಭೀರ ಕಾಯಿಲೆಗಳು ಇದಕ್ಕೆ ಕಾರಣವಾಗಬಹುದು.

ದೇಹದಲ್ಲಿ VEGF (ವ್ಯಾಸ್ಕುಲರ್ ಎಂಡೋಥಿಲಿಯಲ್ ಗ್ರೋತ್ ಫ್ಯಾಕ್ಟರ್) ಎಂಬ ಪ್ರೋಟೀನ್ ಹೆಚ್ಚು ಪ್ರಮಾಣದಲ್ಲಿ ಬಿಡುಗಡೆ ಆಗುವುದರಿಂದ ಹೊಸ ರಕ್ತನಾಳಗಳ ಬೆಳವಣಿಗೆ ಉಂಟಾಗಿ ಬೆರಳುಗಳಲ್ಲಿ ಊತವನ್ನುಂಟುಮಾಡುತ್ತದೆ.

ಶ್ವಾಸಕೋಶದ ಕ್ಯಾನ್ಸರ್‌ (Lung cancer) ನ ಇತರೆ ಲಕ್ಷಣಗಳು ಯಾವುವು.?
  • ಮೂರು ವಾರಕ್ಕಿಂತ ಹೆಚ್ಚು ದಿನ ನಿರಂತರ ಕೆಮ್ಮು.
  • ಕೆಮ್ಮಿನ ಸಮಯದಲ್ಲಿ ರಕ್ತ ಬರುತ್ತಿರುವುದು.
  • ಎದೆ ನೋವು ಅಥವಾ ಎದೆ ಬಿಗಿತ ಅನುಭವಿಸುವುದು.
  • ಉಸಿರಾಟದಲ್ಲಿ ತೊಂದರೆಗಳು.
  • ನಿರಂತರ ಆಯಾಸ ಅಥವಾ ದಣಿವು.
  • ಹಸಿವಿನ ಕೊರತೆ ಅಥವಾ ಗಂಟಲು ಕೆರೆತ.
ಇದನ್ನು ಓದಿ : Heart-Test : ಹೃದಯಾಘಾತವನ್ನು ಮುಂಚಿತವಾಗಿ ಪತ್ತೆ ಮಾಡುವ 3 ಸೆಕೆಂಡಿನ ಪರೀಕ್ಷೆ.!
ಮುಖ್ಯ ಸೂಚನೆ :

ಡೈಮಂಡ್ ಫಿಂಗರ್ ಟೆಸ್ಟ್ ಕೇವಲ ಒಂದು ಪ್ರಾಥಮಿಕ ಪರೀಕ್ಷೆ ಮಾತ್ರ. ವೈದ್ಯಕೀಯ ದೃಷ್ಟಿಯಿಂದ ರೋಗನಿರ್ಣಯಕ್ಕೆ ಪರ್ಯಾಯವಲ್ಲ. ಕ್ಲಬ್ಬಿಂಗ್ ಅಥವಾ ಮೇಲೆ ಹೇಳಿರುವ ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರ ಪರಿಶೀಲನೆ ಪಡೆಯುವುದು ಅತ್ಯಗತ್ಯ.

ಕಾಯಿಲೆಯು ಆರಂಭಿಕ ಹಂತದಲ್ಲಿ ಪತ್ತೆಯಾದರೆ ಚಿಕಿತ್ಸೆ ಫಲಪ್ರದವಾಗುವ ಸಾಧ್ಯತೆ ಹೆಚ್ಚು. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ.

Lung cancer : Lung cancer is a malignant tumor that develops in the lung tissues.  It’s primarily caused by genetic damage to lung cells, often linked to tobacco smoking or exposure to harmful chemicals. 

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.