ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 62

ಮೇಕೆಯನ್ನು ನುಂಗಿದ 20 ಅಡಿ ದೈತ್ಯ Python ; ಮುಂದೆನಾಯ್ತು ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸುಮಾರು 20 ಅಡಿ ಉದ್ದದ ದೈತ್ಯ ಹೆಬ್ಬಾವು (Python) ಒಂದು ಇಡಿಯಾಗಿ ಮೇಕೆಯನ್ನು ನುಂಗಿರುವ ಆಘಾತಕಾರಿ ಮತ್ತು ಆಶ್ಚರ್ಯಚಕಿತಗೊಳಿಸುವ ಘಟನೆ ನಡೆದಿದ್ದು, ಘಟನೆ ನೋಡಿದ ಜನರು ನಿಟ್ಟುಸಿರು ನಿಲ್ಲಿಸುವಂಥದ್ದಾಗಿದೆ.

ಮೇಕೆಯನ್ನು ನುಂಗಿದ 20 ಅಡಿ ಹೆಬ್ಬಾವು (Python) :

ಬಲರಾಮಪುರ ಜಿಲ್ಲೆಯ ಹರೈಯಾ ಪ್ರದೇಶದಲ್ಲಿ ಭಾನುವಾರ ಸಂಜೆ ಈ ಒಂದು ಅಚ್ಚರಿಯ ಘಟನೆಯ ನಡೆದಿದೆ. ಬರ್ದೌಲಿಯಾ ಗ್ರಾಮದ ದಕ್ಷಿಣದ ನಾಗಮಣಿ ಆಶ್ರಮದ ಬಳಿಯ ಕಚ್ನಿ ಚರಂಡಿಯಲ್ಲಿ 20 ಅಡಿ ಉದ್ದದ ದೈತ್ಯ ಹೆಬ್ಬಾವು (Python) ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ಗ್ರಾಮಸ್ಥರು ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿದ್ದ ವೇಳೆ ಕೆಲವರು ಈ ದೊಡ್ಡ ಹೆಬ್ಬಾವನ್ನು ನೋಡಿ ಬೆಚ್ಚಿ ಬೀಳುತ್ತಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹೆಬ್ಬಾವು (Python) ಬೈಯಲಿನಲ್ಲಿದ್ದ ಮೇಕೆಯನ್ನು ಹಿಡಿದು ನುಂಗಿದೆ. ಇದು ಸಾಮಾನ್ಯ ಕ್ರಿಯೇ ಅನಿಸಬಹುದು.

ಇದನ್ನು ಓದಿ : Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!

ಆದರೆ ಕೆಲಕಾಲದ ನಂತರ ಹೆಬ್ಬಾವು, ನುಂಗಿದ ಮೇಕೆಯನ್ನು ಹೊರಹಾಕುವ ಅಚ್ಚರಿ ದೃಶ್ಯ ಎಲ್ಲರನ್ನೂ ಬೆರಗುಗೊಳಿಸಿತು. ಹೆಬ್ಬಾವು, ನುಂಗಿದ ಮೇಕೆಯನ್ನು ಹೊರಹಾಕಿದ ಕೆಲ ಸಮಯಯದ ನಂತರ ಪಕ್ಕದಲ್ಲಿಯೇ ಸರಿದು ಹೋಗಿದೆ.

ಸನ್ನಿವೇಶವನ್ನು ಕಂಡು ಭೀತಿಗೆ ಒಳಗಾದ ಜನರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ರೇಂಜರ್ ಸತ್ರಹನ್ ಲಾಲ್ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ, ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. “ಹೆಬ್ಬಾವು (Python) ಪೂರ್ತಿಯಾಗಿ ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಿಲ್ಲ” ಎಂದು ರೇಂಜರ್ ಲಾಲ್ ತಿಳಿಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!

Naval Kant Sinha ಎಂಬ ಹೆಸರಿನ X ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “यह दृश्य देखकर आप हैरान हो जाएंगे।बलरामपुर हर्रैया के बरदौलिया गांव के दक्षिण नागमणि आश्रम के पास कचनी नाले में रविवार की शाम करीब 20 फुट लंबा अजगर नज़र आया। अजगर ने पहले बकरी को निगला और फिर उगल दिया… लगता है औकात से अधिक निगल गया था। (ಈ ದೃಶ್ಯವನ್ನು ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಭಾನುವಾರ ಸಂಜೆ ಬಲರಾಂಪುರ ಹರೈಯಾದ ಬರ್ದೌಲಿಯಾ ಗ್ರಾಮದ ದಕ್ಷಿಣ ನಾಗಮಣಿ ಆಶ್ರಮದ ಬಳಿಯ ಕಚ್ನಿ ನಾಲಾದಲ್ಲಿ 20 ಅಡಿ ಉದ್ದದ ಹೆಬ್ಬಾವು (Python) ಕಾಣಿಸಿಕೊಂಡಿತು. ಹೆಬ್ಬಾವು ಮೊದಲು ಮೇಕೆಯನ್ನು ನುಂಗಿ ನಂತರ ಅದನ್ನು ಉಗುಳಿತು… ಅದು ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನದನ್ನು ನುಂಗಿದಂತೆ ತೋರುತ್ತದೆ)” ಎಂದು ಬರೆದುಕೊಂಡಿದ್ದಾರೆ.

ನುಂಗಿದ ಮೇಕೆಯನ್ನು ಹೊರಹಾಕುವ ಹೆಬ್ಬಾವಿನ  (Python) ವಿಡಿಯೋ :

https://twitter.com/i/status/1939635877833216387

Liver : ಈ ತರಕಾರಿಗಳನ್ನು 3 ತಿಂಗಳು ತಿನ್ನಿರಿ ; ಡ್ಯಾಮೇಜ್ ಆಗಿರುವ ಲಿವರ್‌ನಿಂದ ಮುಕ್ತಿ ಪಡೆಯಿರಿ.!

Liver

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮ್ಮ ಲಿವರ್‌ ಡ್ಯಾಮೇಜ್‌ (Liver damage) ಆಗಿದೇಯೇ.? ಹಾಗಾದ್ರೆ ಈ ತರಕಾರಿ 3 ತಿಂಗಳು ತಿನ್ನಿರಿ, ಡ್ಯಾಮೇಜ್ ಆಗಿರುವ ಲಿವರ್‌ (Liver) ಸರಿಯಾಗುತ್ತೇ.!

ಕೊಬ್ಬಿನ ಪಿತ್ತಜನಕಾಂಗ ಎಂದರೆ ಯಕೃತ್ತಿ (Liver) ನಲ್ಲಿ ಹೆಚ್ಚುವರಿ ಕೊಬ್ಬು ಸಂಗ್ರಹವಾಗುವುದು. ಇದು ಸಾಮಾನ್ಯ ಸಮಸ್ಯೆಯಾಗಿದ್ದು, ಮಧುಮೇಹ ಮತ್ತು ಅಧಿಕ ತೂಕ ಹೊಂದಿರುವ ಜನರಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಈ ರೋಗವು ಯಾವುದೇ ಲಕ್ಷಣಗಳನ್ನು ಉಂಟುಮಾಡದೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಫ್ಯಾಟಿ ಲಿವರ್ (Liver) ರೋಗವು ಎರಡು ರೀತಿಯಲ್ಲಿ ಸಂಭವಿಸುತ್ತದೆ. ಮೊದಲನೆಯದಾಗಿ, ಅತಿಯಾದ ಮದ್ಯ ಸೇವನೆಯಿಂದ ಉಂಟಾಗುತ್ತದೆ. ಇದನ್ನು ಆಲ್ಕಹಾಲಿಕ್ ಫ್ಯಾಟಿ ಲಿವರ್ ಕಾಯಿಲೆ ಎಂದು ಕರೆಯಲಾಗುತ್ತದೆ. ಎರಡನೆಯದಾಗಿ, ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯಿಂದ ಉಂಟಾಗುವ ಫ್ಯಾಟಿ ಲಿವರ್. ಇದನ್ನು ನಾನ್-ಆಲ್ಕಹಾಲಿಕ್ ಫ್ಯಾಟಿ ಲಿವರ್ ಕಾಯಿಲೆ ಎಂದು ಕರೆಯಲಾಗುತ್ತದೆ.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

ಫ್ಯಾಟಿ ಲಿವರ್ (Fatty liver) ರೋಗವನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ ಲಿವರ್ ಸಿರೋಸಿಸ್‌ನಂತಹ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು.

ಆರಂಭಿಕ ಹಂತದಲ್ಲಿದ್ದ ಫ್ಯಾಟಿ ಲಿವರ್ (Fatty liver)ಕಾಯಿಲೆಯನ್ನು ಯಾವುದೇ ಔಷಧಿಗಳಿಲ್ಲದೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಈ ಬಗ್ಗೆ ಇತ್ತೀಚೆಗೆ, ಪ್ರಸಿದ್ಧ ಆಯುರ್ವೇದ ವೈದ್ಯ ಸಲೀಂ ಜೈದಿ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಪುಟದ ವಿಡಿಯೋದಲ್ಲಿ ಅವರು 3 ಜೀವನಶೈಲಿಯ ಬದಲಾವಣೆಗಳನ್ನು ಆಯುರ್ವೇದ ವೈದ್ಯ ಸಲೀಂ ಜೈದಿ ಉಲ್ಲೇಖಿಸಿದ್ದಾರೆ. ಇದನ್ನು ನಿರಂತರವಾಗಿ ಅನುಸರಿಸಿದರೆ ಫ್ಯಾಟಿ ಲಿವರ್ ಸಮಸ್ಯೆ ಕೇವಲ 3 ತಿಂಗಳಲ್ಲಿ ಗುಣವಾಗುತ್ತದೆ ಎಂದು ಹೇಳಲಾಗಿದೆ.

ಇದನ್ನು ಓದಿ : Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!
ಫ್ಯಾಟಿ ಲಿವರ್ ಗುಣಪಡಿಸಲು ಅನುಸರಿಸಬೇಕಾದ ಅಂಶ :

ಸಂಸ್ಕರಿಸಿದ ಆಹಾರ, ಸಕ್ಕರೆ, ಪಿಷ್ಟಯುಕ್ತ ಆಹಾರಗಳು, ಹುರಿದ ಆಹಾರಗಳಿಂದ ಸಂಪೂರ್ಣವಾಗಿ ದೂರವಿದ್ದರೆ, ನಮ್ಮ ಕೆಟ್ಟು ಹೋದ ಯಕೃತ್ತು (liver) ಮತ್ತೆ ತನ್ನ ಮೊದಲಿನ ಸ್ಥಿತಿಗೆ ಮರಳುತ್ತದೆ.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸಿಹಿ ಕುಂಬಳಕಾಯಿ ಅಥವಾ ಬೀಟ್‌ರೂಟ್ ರಸವನ್ನು ಕುಡಿದರೆ, ನಿಮಗೆ ಕೊಬ್ಬಿನ ಯಕೃತ್ತು (liver) ಕಡಿಮೆಯಾಗುತ್ತದೆ.

ಹಾಗೇಯೇ ಮಧ್ಯಾಹ್ನ ಊಟಕ್ಕೆ ಬೇಳೆ, ಗಂಜಿ ಮತ್ತು ಸಾಕಷ್ಟು ಹಸಿರು ತರಕಾರಿಗಳನ್ನು ತಿನ್ನಬೇಕು. ಇದೆಲ್ಲದರ ಜೊತೆಗೆ, ದಿನವಿಡೀ ಸಾಕಷ್ಟು ನೀರು ಕುಡಿಯಬೇಕು. ಅಂದರೆ ಯಕೃತ್ತಿನ ಮೇಲೆ ಹೊರೆಯಾಗದಂತೆ ಹಗುರವಾದ ಆಹಾರವನ್ನೇ ಸೇವಿಸಬೇಕು.

ದೇಹದಿಂದ ವಿಷವನ್ನು ತೆಗೆದುಹಾಕುವ ಅಂಗವಾಗಿ ಈ ಯಕೃತ್ತು (liver) ಕೆಲಸ ಮಾಡುತ್ತದೆ. ಒಂದು ವೇಳೆ ದೈಹಿಕ ಚಟುವಟಿಕೆ ಕಡಿಮೆಯಾದಾಗ ದೇಹದಿಂದ ವಿಷವನ್ನು ತೆಗೆದುಹಾಕುವ ಪ್ರಕ್ರಿಯೆಯು ನಿಧಾನಗೊಳ್ಳುತ್ತದೆ. ಆದ್ದರಿಂದ, ದಿನಕ್ಕೆ ಕನಿಷ್ಠ 30 – 45 ನಿಮಿಷಗಳ ಕಾಲ ವಾಕ್ ಮಾಡಬೇಕು. ಯೋಗವನ್ನು ಕೂಡಾ ಮರೆಯದೇ ಮಾಡಬೇಕು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ಯಕೃತ್ತ (liver) ನ್ನು ಸಕ್ರಿಯವಾಗಿಡಲು ಹೊಟ್ಟೆಯ ಮೇಲೆ ಲಘು ಮಸಾಜ್ ಮಾಡಿ, ಇದೆಲ್ಲವೂ ತುಂಬಾ ಸಹಾಯಕವಾಗಿದೆ.

ಯಕೃತ್ತಿನ ಕೊಬ್ಬನ್ನು ಕರಗಿಸುವಲ್ಲಿ ಆಯುರ್ವೇದದಲ್ಲಿ ಅನೇಕ ಗಿಡಮೂಲಿಕೆಗಳ ಔಷಧಿಗಳು ಪರಿಣಾಮಕಾರಿ ಎಂದು  (ಪ್ರಯೋಜನಕಾರಿ) ಪರಿಗಣಿಸಲಾಗಿದೆ. ರಾತ್ರಿ ಮಲಗುವ ಮುನ್ನ ತ್ರಿಫಲ ಪುಡಿಯನ್ನು ಸೇವಿಸಬೇಕು. ಬೆಳಿಗ್ಗೆ ಎದ್ದ ತಕ್ಷಣ, ನೆಲ್ಲಿಕಾಯಿ ಚಹಾ ಕುಡಿಯಿರಿ. ತ್ರಿಫಲ ಪುಡಿ ಮತ್ತು ನೆಲ್ಲಿಕಾಯಿ ಗಿಡಮೂಲಿಕೆಗಳು ಯಕೃತ್ತಿ (liver) ನ ಉರಿಯೂತ ಮತ್ತು ಕೊಬ್ಬನ್ನು ಕಡಿಮೆ ಮಾಡುತ್ತವೆ.

ಒಟ್ಟಿನಲ್ಲಿ ಹೇಳುವುದೇನೆಂದರೇ, ಈ ಫ್ಯಾಟಿ ಲಿವರ್ ಗುಣಪಡಿಸಲಾಗದ ಕಾಯಿಲೆಯಲ್ಲ. ಸರಿಯಾದ ಸಮಯದಲ್ಲಿ ಗಮನಹರಿಸಿ ಔಷಧಿಗಳ ಬದಲಿಗೆ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿದರೆ ಕಂಡಿತ ಈ ರೋಗದಿಂದ ಮುಕ್ತಿ ಪಡೆಯಬಹುದು.

ಈ ಮೇಲೆ ನೀಡಲಾದ ಜೀವನಶೈಲಿಯನ್ನು ವರ್ಷಾನುಗಟ್ಟಲೇ ಮಾಡಬೇಕೆಂದಿಲ್ಲ, ಕೇವಲ 3 ತಿಂಗಳ ಕಾಲ ಮಾಡಿದರೆ ಸಾಕು ಈ ಸಮಸ್ಯೆಯನ್ನು ಮೂಲದಿಂದಲೇ ನಿರ್ಮೂಲನೆ ಮಾಡಬಹುದು.

Constable : 16 ವರ್ಷದ ಬಾಲಕಿಯನ್ನು ಅಪಹರಿಸಿ ನೀಚ ಕೃತ್ಯ ಎಸಗಿದ ಕಾನ್ಸ್‌ಟೇಬಲ್.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಓರ್ವ ಪೊಲೀಸ್ ಕಾನ್ಸ್‌ಟೇಬಲ್ (Constable) 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ (Constable) 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾನೆ. ಆರೋಪಿ ಕಾನ್ಸ್‌ಟೇಬಲ್‌ (Constable) ನನ್ನು ಸೇವೆಯಿಂದ ಅಮಾನತುಗೊಳಸಲಾಗಿದೆ ಹಾಗೂ ಆತನ (Constable) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ನವಾಬ್‌ಗಂಜ್ ಪ್ರದೇಶದಲ್ಲಿ 11 ನೇ ತರಗತಿಯ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯ ಮೇಲೆ ಈ ನೀಚ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!

ಬಾಲಕಿ ಶಾಲೆಯನ್ನು ಮುಗಿಸಿ ಮನೆಗೆ ಹಿಂತಿರುಗದಿದ್ದಾಗ, ಬಾಲಕಿಯ ಕುಟುಂಬ ಸದಸ್ಯರು ಅವಳನ್ನು ಹುಡುಕಲು ಪ್ರಾರಂಭಿಸಿದರು. ಈ ವೇಳೆ ಕಾನ್ಸ್‌ಟೇಬಲ್ (Constable) ವಿನಯ್ ಎಂಬುವವರ ಅವರ ಕಾರಿನಲ್ಲಿ ತನ್ನ ಮಗಳನ್ನು ನೋಡಿದೆ ಎಂದು ಹುಡುಗಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಹಿಂದೆ ನವಾಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಕಾನ್ಸ್‌ಟೇಬಲ್ (Constable) ಚೌಹಾಣ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಸ್‌ಟೇಬಲ್‌ (Constable) ನಿಂದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುವ ಜವಾಬ್ದಾರಿಯನ್ನು ವೃತ್ತ ಅಧಿಕಾರಿ ರಾಜೇಶ್ ದ್ವಿವೇದಿ ಅವರಿಗೆ ವಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆರತಿ ಸಿಂಗ್ ತಿಳಿಸಿದ್ದಾರೆ.

Courtesy : PTI

Astrology : ಹೇಗಿದೆ ಗೊತ್ತಾ.? ಜುಲೈ 03 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 03 ರ ಗುರುವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಮೇಷರಾಶಿಯವರಿಗೆ ಸೋಮವಾರದ ಹತಾಶೆಯು ಇಂದು ಚರ್ಚಿಸಿ ಫಲವಿಲ್ಲದ್ದು. ಜೀವನದ ಎಲ್ಲಾ ಕ್ಷೇತ್ರಗಳಲ್ಲೂ ಈ ದಿನ ಪೂರ್ತಿ ಹರ್ಷ, ನಗು ಮತ್ತು ನೆಮ್ಮದಿಯನ್ನು ಗಣೇಶ ನಿಮಗೆ ದಯಪಾಲಿಸುತ್ತಾರೆ. ಹಣಕಾಸು ವಿಚಾರಗಳಲ್ಲಿ ಒಲವು ಹೆಚ್ಚಾಗುವುದರೊಂದಿಗೆ ಇಂದು ಲಕ್ಷ್ಮೀದೇವಿಯು ನಿಮ್ಮನ್ನು ಅನುಗ್ರಹಿಸುತ್ತಾರೆ ಮತ್ತು ಪರಿಣಾಮವಾಗಿ ನೀವು ಏಳಿಗೆಯನ್ನು ಕಾಣಬಹುದು.

*ವೃಷಭ ರಾಶಿ*

ನಿಮ್ಮ ಮಾತಿನ ಸಿಹಿ, ಮತ್ತು ಉದ್ವೇಗಗಳು ನಿಮ್ಮ ಸುತ್ತಲಿನ ಜನರನ್ನು ಖುಷಿಗೊಳಿಸಲು ಮತ್ತು ಕಾಣುವಂತೆ ಪ್ರಭಾವ ಬೀರಲು ಸಾಕಾಗುತ್ತವೆ. ನಿಮ್ಮ ಮುಂಜೆ ಸಂದರ್ಶನ, ನಿರೂಪಣೆ ಅಥವಾ ತಂಡದ ಚಟುವಟಿಕೆ ಇದ್ದರೆ ನೀವು ಮತ್ತಷ್ಟು ಎತ್ತರಕ್ಕೇರುವಿರಿ. ನಿಮ್ಮ ಸಂಪರ್ಕಕ್ಕೆ ಬಂದ ವ್ಯಕ್ತಿಗಳೊಂದಿಗೆ ನಿಮ್ಮ ಸಂಬಂಧವನ್ನು ಬಲಗೊಳಿಸುವಿರಿ. ಬೌದ್ಧಿಕವಾಗಿ ನೀವು ಜ್ಞಾನ ಗಳಿಸುವಿರಿ ಮತ್ತು ಅದರಿಂದ ಮೇಲೇರಿದ ಅನುಭವ ಪಡೆಯುವಿರಿ.

*ಮಿಥುನ ರಾಶಿ*

ನಿಮ್ಮ ಮನದಲ್ಲಿ ಹರಿಯುತ್ತಿರುವ ಚಿಂತನೆಗಳಿಂದಾಗಬಲ್ಲ ಪ್ರತಿಫಲವನ್ನು ಒಮ್ಮೆಲೆ ಕಲ್ಪಿಸಿದಾಗ ಯೋಚನೆಗಳ ಉನ್ಮಾದಗಳು ನಿಮ್ಮನ್ನು ಗೊಂದಲಗೊಳಿಸುತ್ತದೆ ಅಥವಾ ಹಿಗ್ಗಿಸುತ್ತದೆ. ಬೌದ್ಧಿಕವಾಗಿ ಉತ್ತೇಜಿಸಲ್ಪಡುವ ಒಂದು ಯೋಜನೆ ನಿಮ್ಮ ಕೈಯಲ್ಲಿದೆ. ಆದರೆ ನೀವು ಹೋಗುವ ದಾರಿ ಅನಿರೀಕ್ಷಿತ ಚರ್ಚೆಗಳಿಂದ ಹೊರತಾಗಿರುತ್ತದೆ. ತಾಯಿ, ಸಹೋದರಿ ಮತ್ತು ಪತ್ನಿಯೊಂದಿಗಿನ ನಿಮ್ಮ ಸಂಬಂಧ ಬಾವನಾತ್ಮಕವಾಗಿರುತ್ತದೆ.

*ಕಟಕ ರಾಶಿ*

ನೀವು ಯೋಚಿಸುತ್ತಿದ್ದ ಹೊಸ ಯೋಜನೆಯನ್ನು ಪ್ರಾರಂಭಿಸಲು ಇಂದು ಸುದಿನ. ನೀವು ಹಳೆ ಸ್ನೇಹಿತರ ಬಳಗವನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಮತ್ತು ಇಂದಿನ ದಿನ ಮೊದಲ ಭೇಟಿಯ ದಿನವಾಗಬಹುದು. ಒಳ್ಳೆಯ ಗೆಳೆಯರ ಕೂಡುವಿಕೆ ಮತ್ತು ಅವರೊಂದಿಗಿನ ಮೋಜಿನ ಕ್ಷಣಗಳು ನಿಮ್ಮ ಹೃದಯ ಸೂರೆಗೊಳ್ಳುತ್ತದೆ ಮತ್ತು ನೀವು ಏನೋ ಸಾಧಿಸಿದ ಅನುಭವ ಪಡೆಯುವಿರಿ.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!
*ಸಿಂಹ ರಾಶಿ*

ಖರ್ಚಗಳು ತಾತ್ಕಾಲಿಕವಾಗಿ ಸ್ವಲ್ಪ ಹೆಚ್ಚಾಗುವಂತಿದ್ದರೂ ಆರ್ಥಿಕವಾಗಿ ಎಲ್ಲವೂ ಸಮಸ್ಯಾರಹಿತವಾಗಿರುತ್ತದೆ. ಜನರೊಂದಿಗಿನ ಮಾತುಕತೆ, ಸಂವಹನದಿಂದ ಮತ್ತು ವಿದೇಶಿ ಸಂಬಂಧಗಳಿಂದ ಲಾಭವಿದೆ. ಕೌಟುಂಬಿಕ ಮತ್ತು ಪ್ರೀತಿಪಾತ್ರರ ಸಹಕಾರ ನಿಮ್ಮನ್ನು ಹಗುರವಾಗಿ ಹಾಗೂ ಸಂತೋಷವಾಗಿಡಬಲ್ಲದು. ಗೆಳತಿಯರು ಕೂಡಾ ಇಂದು ಹೆಚ್ಚು ಸಹಾಯ ಹಸ್ತ ಚಾಚಬಲ್ಲರು.

*ಕನ್ಯಾ ರಾಶಿ*

ನೀವು ತೊಡಗಿಸಿಕೊಳ್ಳುವ ಎಲ್ಲಾ ಉಪಯುಕ್ತ ಮತ್ತು ಆಸಕ್ತಿಯ ಮಾತುಕತೆಗಳಿಂದ ನಿಮ್ಮ ವಿಚಾರಗಳು ಪೋಷಿಸಲ್ಪಡುತ್ತವೆ ಮತ್ತು ಉತ್ಕೃಷ್ಟಗೊಳ್ಳುವುದನ್ನು ನೀವು ಕಾಣುವಿರಿ. ಇದು ನಿಮ್ಮನ್ನು ಖುಷಿಪಡಿಸುತ್ತದೆ ಮತ್ತು ಇತರರ ಮುಂದೆ ಸಂತಸದಿಂದ ಕಾಣುತ್ತೀರಿ. ಈ ದಿನವು ಆರ್ಥಿಕ ಮತ್ತು ಹಣಕಾಸಿನ ದೃಷ್ಟಿಯಿಂದ ಸುದಿನವಾಗಿದೆ. ಮತ್ತು ನಿಮ್ಮ ಪರಿಶ್ರಮಕ್ಕೆ ಫಲವನ್ನು ಬೇಗನೆ ಪಡೆಯುವಿರಿ.

*ತುಲಾ ರಾಶಿ*

ಇವತ್ತಿನ ದಿನದಲ್ಲಿ ನೀವು ನಿಮ್ಮ ದಿನಚರಿಯನ್ನು ಮತ್ತೆ ಪರೀಕ್ಷಿಸುವ ಮತ್ತು ದಿನಚರಿಯಲ್ಲಿ ಆರೋಗ್ಯ ಮತ್ತು ದೇಹ ದೃಢತೆಗಳನ್ನು ನೋಡುವುದು ಅಗತ್ಯವಾಗಿದೆ. ನಿಮ್ಮ ದಿನಚರಿಯಲ್ಲಿ ಇದು ಇದ್ದರೆ, ಸ್ವಲ್ಪ ನವೀಕರಣ ಮತ್ತು ಹೊಸರುಚಿ ಸೇರಿಸುವುದು ಅಗತ್ಯ. ಇಲ್ಲದಿದ್ದರೆ ಅದಕ್ಕೆ ಪ್ರಾಮುಖ್ಯ ಕೊಡಲು ಈಗ ಪ್ರಶಸ್ತ ಸಮಯ. ನೀವು ಸ್ವಲ್ಪ ಅನ್ಯಮನಸ್ಕರಂತೆ ವರ್ತಿಸುತ್ತೀರಿ. ಅದಕ್ಕೆ ನಿಮ್ಮ ಆರೋಗ್ಯವೇ ಕಾರಣ.

*ವೃಶ್ಚಿಕ ರಾಶಿ*

ನಿಮ್ಮ ಪ್ರಯತ್ನಗಳಿಂದ ನೀವು ಲಾಭ ಪಡೆಯುವಿರಿ. ಅದು ಕೆಲಸದಲ್ಲಾಗಿರಲಿ ಅಥವಾ ವ್ಯಾಪಾರ ಮತ್ತು ವ್ಯವಹಾರ ಸಂಬಂಧಗಳಲ್ಲಾಗಲಿ ಅಥವಾ ಮನೆ ಕುಟುಂಬ ಅಥವಾ ವೈಯಕ್ತಿಕ ವಿಷಯಗಳಲ್ಲಾಗಲಿ. ನೀವು ಗೆಳೆಯರು ಅಥವಾ ಪ್ರೀತಿಪಾತ್ರರನ್ನು ಭೇಟಿ ಮಾಡುವಿರಿ. ಮತ್ತು ಪ್ರಯಾಣ ಮತ್ತು ವಿಹಾರಗಳು ಆನಂದದಾಯಕವಾಗಿರುತ್ತದೆ. ಜನರೊಂದಿಗೆ ಬೆರೆಯಲು ಇಚ್ಛಿಸುವ ಏಕಾಂಗಿಗಳಿಗೆ ಇದು ಸಕಾಲ. ಅನೇಕರು ತಮ್ಮ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದೀರಿ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!
*ಧನುಸ್ಸು ರಾಶಿ*

ನಿಮ್ಮ ಗೃಹಜೀವನವು ಅತ್ಯಂತ ಹರ್ಷದಾಯಕವಾಗಿರುತ್ತದೆ ಮತ್ತು ನೀವು ಏನೇ ಮಾಡಿದರೂ ಉತ್ತಮ ರೀತಿಯಲ್ಲೇ ಮಾಡಿ ಎಂಬುದಾಗಿ ಗಣೇಶ ಹೇಳುತ್ತಾರೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಮೇಲಾಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಸಂತೋಷಪಡುತ್ತಾರೆ. ನಿಮ್ಮ ತಂದೆಯಿಂದ ಅಥವಾ ಮನೆಯ ಹಿರಿಯರಿಂದ ನಿಮಗೆ ಲಾಭ ದೊರೆಯುವ ಸಾಧ್ಯತೆಯಿದೆ. ವ್ಯವಹಾರ ಸಂಬಂಧ ಪ್ರಯಾಣ ಬೆಳೆಸುವ ಸಂಭವವಿದೆ.

*ಮಕರ ರಾಶಿ*

ನೀವು ಅತ್ಯಂತ ಸೃಜನಶೀಲ ಮತ್ತು ನಾವೀನ್ಯದಿಂದ ಕೂಡಿರುತ್ತೀರಿ. ಅಗತ್ಯವಿದ್ದಲ್ಲಿ ನಿಮ್ಮ ಈ ಸೃಜನಶೀಲತೆಯನ್ನು ಬಳಸಿಕೊಳ್ಳುತ್ತೀರಿ ಮತ್ತು ನಿಮ್ಮ ಕೆಲಸವು ಅತ್ಯುತ್ತಮ ರೀತಿಯಲ್ಲಿರುತ್ತದೆ. ಏನೇ ಆದರೂ ಮಾನಸಿಕವಾಗಿ ಅಸ್ವಸ್ಥರಾಗಬಹುದು. ಮಕ್ಕಳಿಗೆ ಸಂಬಂಧಿಸಿದ ಅಥವಾ ಅವರ ಕೊರತೆಗೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮನ್ನು ದಿನವಿಡೀ ಕಾಡಬಹುದು. ದುಂದುವೆಚ್ಚವನ್ನು ತಪ್ಪಿಸಿ.

*ಕುಂಭ ರಾಶಿ*

ನಿಮ್ಮ ಪ್ರೀತಿಪಾತ್ರರೊಂದಿಗೆ ಮತ್ತು ಮುಖ್ಯವಾಗಿ ನಿಮ್ಮೊಂದಿಗೆ ಪ್ರಾಮಾಣಿಕರಾಗಿರಿ. ನಿಮ್ಮ ಸುತ್ತಲೂ ಸಂಭವಿಸುತ್ತಿರುವ ಎಲ್ಲಾ ವಿಚಾರಗಳ ಬಗ್ಗೆ ಗಮನವಿರಿಸಿ. ಇದು ಮನೆಯಲ್ಲಿ ಉಂಟಾದ ಗಂಭೀರ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ನೆರವಾಗಬಹುದು. ನಿಮ್ಮ ಖರ್ಚುವೆಚ್ಚಗಳನ್ನು ನಿಯಂತ್ರಿಸುವ ನಿಮ್ಮ ಅಸಾಮರ್ಥ್ಯವು ಹಣಕಾಸು ಬಿಕ್ಕಟ್ಟಿಗೆ ಕಾರಣವಾಗಬಹುದು.

*ಮೀನ ರಾಶಿ*

ನಿಮ್ಮ ಯೋಜನೆಯನ್ನು ಇನ್ನಷ್ಟು ಖುಷಿಗೊಳಿಸಲು ನಿಮ್ಮ ಕುಟುಂಬ ಸದಸ್ಯರನ್ನು ಮತ್ತು ಸ್ನೇಹಿತರನ್ನೂ ನಿಮ್ಮೊಂದಿಗೆ ಸೇರಿಸಿಕೊಳ್ಳುತ್ತೀರಿ. ಅವರು ನಿಮ್ಮ ಪ್ರಯತ್ನವನ್ನು ಗುರುತಿಸುತ್ತಾರೆ ಮತ್ತು ಶ್ಲಾಘಿಸುತ್ತಾರೆ. ಆರೋಗ್ಯಕ್ಕೆ ಸಂಬಂಧಿಸಿ ಉತ್ತಮ ದಿನ. ದೈಹಿಕವಾಗಿ ಅಥವಾ ಮಾನಸಿಕವಾಗಿ ಯಾವುದೇ ತೊಂದರೆಯಿಲ್ಲ.

6 ಯುವಕರೊಂದಿಗೆ Dating : ಓರ್ವನ ಜೊತೆ ಅಪ್ಪಿ ಮುದ್ದಾಡುವಾಗಲೇ ಐವರ ಆಗಮನ.!

0

ಜನಸ್ಪಂದನ ನ್ಯೂಶ್‌, ಡೆಸ್ಕ್‌ : ಯುವತಿಯೋರ್ವಳು ಸರಿಯಾಗಿ 6 ಯುವಕರೊಂದಿಗೆ ಡೇಟಿಂಗ್‌ (Dating) ನಡೆಸುತ್ತಿರುವ ಕುರಿತಾದ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

6 ಯುವಕರೊಂದಿಗೆ ಡೇಟಿಂಗ್ (Dating) :

ಓರ್ವ ಪ್ರಿಯಕರನ ಜೊತೆ ಅಪ್ಪಿ ಮುದ್ದಾಡುವಾಗಲೇ ಆ ಯುವತಿಯ ಇನ್ನುಳಿದ ಐವರು ಪ್ರಿಯಕರೆಲ್ಲರೂ ಸೇರಿ ರೆಸ್ಟೋರೆಂಟ್‌ಗೆ ಆಗಮಿಸುವ ಮೂಲಕ ಯುವತಿಗೆ ಶಾಕ್ ನೀಡಿದ್ದಾರೆ.

ಈ ಯುವತಿ ಏಕಕಾಳದಲ್ಲಿಯೇ 6 ಜನ ಯುವಕರ ಜೊತೆ ಡೇಟಿಂಗ್ (Dating) ಮಾಡುತ್ತಿದ್ದಳೆಂದು, ಓರ್ವನ ಜೊತೆ ಮಸ್ತ ಮಜಾ ಮಾಡುವಾಗಲೇ ಹೋಟೆಲ್‌ ಆಗಮಿಸಿ ಯುವತಿಯ ಚಳಿ ಬಿಸಿರುವ ವಿಡಿಯೋ ಸೋಶಿಯಲ್‌ ಮಿಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಓದಿ :Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!

ಇಂದಿನ ಯುವಜನತೆ ನಡುವೆ ಡೇಟಿಂಗ್ (Dating) ಒಂದು ಸಾಮಾನ್ಯ ಸಂಗತಿಯಾಗಿದೆ. ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ಡೇಟಿಂಗ್ (Dating) ಇನ್ನೂ ಸುಲಭವಾಗಿದೆ. ಆನ್‌ಲೈನ್ ಆಪ್‌ಗಳು, ಮೆಸೇಜ್‌ಗಳು ಹಾಗೂ ವಿಡಿಯೋ ಕಾಲ್‌ಗಳು ಭಾವನಾತ್ಮಕ ಸಂಪರ್ಕ ಹೆಚ್ಚಿಸುತ್ತವೆ. ಆದರೆ ಈ ಎಲ್ಲದೊಂದಿಗೇ ನಿರೀಕ್ಷೆಗಳು, ನಂಬಿಕೆ ಮತ್ತು ಭದ್ರತೆಗೆ ಮಹತ್ವವಿರಬೇಕು.

ಕೆಲವೊಮ್ಮೆ ತಾತ್ಕಾಲಿಕ ಮನೋರಂಜನೆಗಾಗಿ ಡೇಟಿಂಗ್‌ (Dating) ಮಾಡುವವರು ಹೆಚ್ಚು ಇದ್ದಾರೆ, ಇದು ಭಾವನಾತ್ಮಕ ನೋವಿಗೆ ಕಾರಣವಾಗಬಹುದು. ಆದ್ದರಿಂದ, ಡೇಟಿಂಗ್‌ಗೆ ಸುರಕ್ಷಿತ, ಗೌರವಭರಿತ ಹಾಗೂ ಸ್ಪಷ್ಟತೆಯ ದೃಷ್ಟಿಯಿಂದ ನಿಲುಕುವುದು ಮುಖ್ಯ. ನಿಜವಾದ ಸಂಬಂಧವನ್ನು ಬೆಳೆಸುವ ಉದ್ದೇಶವಿದ್ದರೆ ಮಾತ್ರ ಡೇಟಿಂಗ್‌ಗೆ ಇಳಿಯುವುದು ಒಳ್ಳೆಯದು.

ಡೇಟಿಂಗ್‌ನಲ್ಲಿ ದೈಹಿಕ ಸಂಬಂಧ (physical relationship) ಇರಬಹುದಾ ಅಥವಾ ಇಲ್ಲವೇನೋ ಇರಬಹುದು. ಇದು ಪೂರ್ತಿ ವ್ಯಕ್ತಿಗಳ ವೈಯಕ್ತಿಕ ಆಯ್ಕೆ, ಸಂಸ್ಕೃತಿ, ನೈತಿಕ ಮೌಲ್ಯಗಳು ಮತ್ತು ಪರಸ್ಪರ ಒಪ್ಪಿಗೆ (mutual consent) ಮೇಲೆ ಅವಲಂಬಿತವಾಗಿದೆ.ಕೆಲ ಜೋಡಿಗಳು ಡೇಟಿಂಗ್ ಸಂದರ್ಭದಲ್ಲಿ ಪರಸ್ಪರ ಒಪ್ಪಿಗೆ ಇದೆ ಎಂಬ ಅರ್ಥದಲ್ಲಿ ದೈಹಿಕ ಸಂಬಂಧವನ್ನು ಹೊಂದಬಹುದು.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

ಕೆಲವರು ಇಂತಹ ರಿಲೇಶನ್‌ಶಿಪ್‌ಗಳನ್ನು ಸಹಜವಾಗಿ ಸ್ವೀಕರಿಸಿದ್ರೆ, ಮತ್ತೊಂದಿಷ್ಟು ಮಂದಿ ತುಂಬಾನೇ ಸೀರಿಯಸ್ ಆಗಿ ತೆಗೆದುಕೊಳ್ಳುತ್ತಾರೆ. ಇಲ್ಲಿಯವರೆಗೆ ಹುಡುಗರು ಮಾತ್ರ ಹಲವು ಹುಡುಗಿಯರ ಜೊತೆ ರಿಲೇಶನ್‌ಶಿಪ್ ಹೊಂದಿರುತ್ತಾರೆ ಎಂಬ ಆರೋಪವಿತ್ತು. ಆದರೆ ಇದೀಗ ಹುಡುಗಿಯೊಬ್ಬಳು ಆರು ಯುವಕರೊಂದಿಗೆ ಡೇಟಿಂಗ್ ಮಾಡಿ ತಗ್ಲಾಕೊಂಡಿದ್ದಾಳೆ.

ವಿಡಿಯೋದಲ್ಲೇನಿದೆ :

ಯುವತಿಯೋರ್ವಳು ರೆಸ್ಟೋರೆಂಟ್‌ನಲ್ಲಿ ಓರ್ವ ಯುವಕನ್ನು ಅಪ್ಪಿ ಮುದ್ದಾಡುತ್ತಿರುತ್ತಾಳೆ. ಈ ವೇಳೆ ಇದ್ದಕ್ಕಿದ್ದಂತೆ ಒಬ್ಬರಾದ ನಂತರ ಒಬ್ಬರಂತೆ ಐವರು ಯುವಕರು ಅಲ್ಲಿಗೆ ಬಂದು, ಮೋಜಿನಲ್ಲಿದ್ದ ಜೋಡಿಯನ್ನು ಸುತ್ತುವರಿಯುತ್ತಾರೆ. ಎಲ್ಲರನ್ನೂ ನೋಡುತ್ತಿದ್ದಂತೆ ಯುವತಿ ಜೊತೆಯಲ್ಲಿದ್ದ ಯುವಕ ಅಲ್ಲಿಂದ ಹೊರಟು ಹೊಗುತ್ತಾನೆ. ಇನ್ನು ಏಕಕಾಲದಲ್ಲಿ ಇದ್ದಕ್ಕಿದ್ದಂತೆ ಒಂದೇ ಸ್ಥಳದಲ್ಲಿ ತನ್ನೆಲ್ಲಾ (ಐದು) ಗೆಳೆಯರನ್ನು ನೋಡಿ ಶಾಕ್ ಆದ ಯುವತಿ ಕಣ್ಣೀರು ಹಾಕುತ್ತಾಳೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ಸದ್ಯ ಈ ವಿಡಿಯೋವನ್ನು ಆಕಾಂಕ್ಷ ಹೆಸರಿನ ಥ್ರೆಡ್ ಖಾತೆಯಲ್ಲಿ ಶೇರ್ ಹಂಚಿಕೊಳ್ಳಲಾಗಿದ್ದು, ಘಟನೆ ಬಾಂಗ್ಲಾದೇಶದಲ್ಲಿ ನಡೆದಿರುವ ಬಗ್ಗೆ ತಿಳಿದು ಬರುತ್ತದೆ. ಇಲ್ಲಿ ಯುವತಿ ಮೇಲೆ ಏಕಕಾಲದಲ್ಲಿ ಆರು ಜನರೊಂದಿಗೆ ಡೇಟಿಂಗ್ (Dating) ಮಾಡುತ್ತಿದ್ದಾಳೆ ಎಂದು ಆರೋಪಿಸಲಾಗಿದೆ.

ಯುವತಿಯ ಈ ವಿಚಾರ ಹೇಗೋ ಎಲ್ಲರಿಗೂ ಗೊತ್ತಾಗಿ ಡಾಕಾದ ರೆಸ್ಟೋರೆಂಟ್‌ಗೆ ಆಗಮಿಸಿ ಯುವತಿಗೆ ಶಾಕ್ ನೀಡಿದ್ದಾರೆ. ಒಂದೇ ಸ್ಥಳದಲ್ಲಿ ಎಲ್ಲರನ್ನು ನೋಡಿ ಏನನ್ನು ಹೇಳದೇ ದಿಗ್ಭ್ರಮೆಗೊಂಡು ಕಣ್ಣೀರು ಹಾಕಿದ್ದಾಳೆ.

ಈ ವಿಡಿಯೋಗೆ ಥ್ರೆಡ್‌ನಲ್ಲಿ 1.4 ಕ್ಕೂ ಅಧಿಕ ಬಾರಿ ಶೇರ್ ಜೊತೆ 6 ನೂರಕ್ಕೂ ಅಧಿಕ ಕಮೆಂಟ್‌ಗಳು ಬಂದಿವೆ.

Courtesy : kannada.asianetnews

View on Threads

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Liver : ಈ ತರಕಾರಿಗಳನ್ನು 3 ತಿಂಗಳು ತಿನ್ನಿರಿ ; ಡ್ಯಾಮೇಜ್ ಆಗಿರುವ ಲಿವರ್‌ನಿಂದ ಮುಕ್ತಿ ಪಡೆಯಿರಿ.!

Liver

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮ್ಮ ಲಿವರ್‌ ಡ್ಯಾಮೇಜ್‌ (Liver damage) ಆಗಿದೇಯೇ.? ಹಾಗಾದ್ರೆ ಈ ತರಕಾರಿ 3 ತಿಂಗಳು ತಿನ್ನಿರಿ, ಡ್ಯಾಮೇಜ್ ಆಗಿರುವ ಲಿವರ್‌ (Liver) ಸರಿಯಾಗುತ್ತೇ.!

ಕೊಬ್ಬಿನ ಪಿತ್ತಜನಕಾಂಗ ಎಂದರೆ ಯಕೃತ್ತಿ (Liver) ನಲ್ಲಿ ಹೆಚ್ಚುವರಿ ಕೊಬ್ಬು ಸಂಗ್ರಹವಾಗುವುದು. ಇದು ಸಾಮಾನ್ಯ ಸಮಸ್ಯೆಯಾಗಿದ್ದು, ಮಧುಮೇಹ ಮತ್ತು ಅಧಿಕ ತೂಕ ಹೊಂದಿರುವ ಜನರಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಈ ರೋಗವು ಯಾವುದೇ ಲಕ್ಷಣಗಳನ್ನು ಉಂಟುಮಾಡದೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಫ್ಯಾಟಿ ಲಿವರ್ (Liver) ರೋಗವು ಎರಡು ರೀತಿಯಲ್ಲಿ ಸಂಭವಿಸುತ್ತದೆ. ಮೊದಲನೆಯದಾಗಿ, ಅತಿಯಾದ ಮದ್ಯ ಸೇವನೆಯಿಂದ ಉಂಟಾಗುತ್ತದೆ. ಇದನ್ನು ಆಲ್ಕಹಾಲಿಕ್ ಫ್ಯಾಟಿ ಲಿವರ್ ಕಾಯಿಲೆ ಎಂದು ಕರೆಯಲಾಗುತ್ತದೆ. ಎರಡನೆಯದಾಗಿ, ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯಿಂದ ಉಂಟಾಗುವ ಫ್ಯಾಟಿ ಲಿವರ್. ಇದನ್ನು ನಾನ್-ಆಲ್ಕಹಾಲಿಕ್ ಫ್ಯಾಟಿ ಲಿವರ್ ಕಾಯಿಲೆ ಎಂದು ಕರೆಯಲಾಗುತ್ತದೆ.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

ಫ್ಯಾಟಿ ಲಿವರ್ (Fatty liver) ರೋಗವನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ ಲಿವರ್ ಸಿರೋಸಿಸ್‌ನಂತಹ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು.

ಫ್ಯಾಟಿ ಲಿವರ್ ಗುಣಪಡಿಸಲು ಅನುಸರಿಸಬೇಕಾದ ಅಂಶ :

ಸಂಸ್ಕರಿಸಿದ ಆಹಾರ, ಸಕ್ಕರೆ, ಪಿಷ್ಟಯುಕ್ತ ಆಹಾರಗಳು, ಹುರಿದ ಆಹಾರಗಳಿಂದ ಸಂಪೂರ್ಣವಾಗಿ ದೂರವಿದ್ದರೆ, ನಮ್ಮ ಕೆಟ್ಟು ಹೋದ ಯಕೃತ್ತು (liver) ಮತ್ತೆ ತನ್ನ ಮೊದಲಿನ ಸ್ಥಿತಿಗೆ ಮರಳುತ್ತದೆ.

ಆಹಾರದಲ್ಲಿ ಇರಲೇಬೇಕಾದ ವಸ್ತುಗಳು :

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸಿಹಿ ಕುಂಬಳಕಾಯಿ ಅಥವಾ ಬೀಟ್‌ರೂಟ್ ರಸವನ್ನು ಕುಡಿದರೆ, ನಿಮಗೆ ಕೊಬ್ಬಿನ ಯಕೃತ್ತು (liver) ಕಡಿಮೆಯಾಗುತ್ತದೆ.

ಹಾಗೇಯೇ ಮಧ್ಯಾಹ್ನ ಊಟಕ್ಕೆ ಬೇಳೆ, ಗಂಜಿ ಮತ್ತು ಸಾಕಷ್ಟು ಹಸಿರು ತರಕಾರಿಗಳನ್ನು ತಿನ್ನಬೇಕು. ಇದೆಲ್ಲದರ ಜೊತೆಗೆ, ದಿನವಿಡೀ ಸಾಕಷ್ಟು ನೀರು ಕುಡಿಯಬೇಕು. ಅಂದರೆ ಯಕೃತ್ತಿನ ಮೇಲೆ ಹೊರೆಯಾಗದಂತೆ ಹಗುರವಾದ ಆಹಾರವನ್ನೇ ಸೇವಿಸಬೇಕು.

ದೈಹಿಕ ಚಟುವಟಿಕೆ :

ದೇಹದಿಂದ ವಿಷವನ್ನು ತೆಗೆದುಹಾಕುವ ಅಂಗವಾಗಿ ಈ ಯಕೃತ್ತು (liver) ಕೆಲಸ ಮಾಡುತ್ತದೆ. ಒಂದು ವೇಳೆ ದೈಹಿಕ ಚಟುವಟಿಕೆ ಕಡಿಮೆಯಾದಾಗ ದೇಹದಿಂದ ವಿಷವನ್ನು ತೆಗೆದುಹಾಕುವ ಪ್ರಕ್ರಿಯೆಯು ನಿಧಾನಗೊಳ್ಳುತ್ತದೆ. ಆದ್ದರಿಂದ, ದಿನಕ್ಕೆ ಕನಿಷ್ಠ 30 – 45 ನಿಮಿಷಗಳ ಕಾಲ ವಾಕ್ ಮಾಡಬೇಕು. ಯೋಗವನ್ನು ಕೂಡಾ ಮರೆಯದೇ ಮಾಡಬೇಕು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ಯಕೃತ್ತ (liver) ನ್ನು ಸಕ್ರಿಯವಾಗಿಡಲು ಹೊಟ್ಟೆಯ ಮೇಲೆ ಲಘು ಮಸಾಜ್ ಮಾಡಿ, ಇದೆಲ್ಲವೂ ತುಂಬಾ ಸಹಾಯಕವಾಗಿದೆ.

ನೈಸರ್ಗಿಕ ಗಿಡಮೂಲಿಕೆ :

ಯಕೃತ್ತಿನ ಕೊಬ್ಬನ್ನು ಕರಗಿಸುವಲ್ಲಿ ಆಯುರ್ವೇದದಲ್ಲಿ ಅನೇಕ ಗಿಡಮೂಲಿಕೆಗಳ ಔಷಧಿಗಳು ಪರಿಣಾಮಕಾರಿ ಎಂದು  (ಪ್ರಯೋಜನಕಾರಿ) ಪರಿಗಣಿಸಲಾಗಿದೆ. ರಾತ್ರಿ ಮಲಗುವ ಮುನ್ನ ತ್ರಿಫಲ ಪುಡಿಯನ್ನು ಸೇವಿಸಬೇಕು. ಬೆಳಿಗ್ಗೆ ಎದ್ದ ತಕ್ಷಣ, ನೆಲ್ಲಿಕಾಯಿ ಚಹಾ ಕುಡಿಯಿರಿ. ತ್ರಿಫಲ ಪುಡಿ ಮತ್ತು ನೆಲ್ಲಿಕಾಯಿ ಗಿಡಮೂಲಿಕೆಗಳು ಯಕೃತ್ತಿ (liver) ನ ಉರಿಯೂತ ಮತ್ತು ಕೊಬ್ಬನ್ನು ಕಡಿಮೆ ಮಾಡುತ್ತವೆ.

ಒಟ್ಟಿನಲ್ಲಿ ಹೇಳುವುದೇನೆಂದರೇ, ಈ ಫ್ಯಾಟಿ ಲಿವರ್ ಗುಣಪಡಿಸಲಾಗದ ಕಾಯಿಲೆಯಲ್ಲ. ಸರಿಯಾದ ಸಮಯದಲ್ಲಿ ಗಮನಹರಿಸಿ ಔಷಧಿಗಳ ಬದಲಿಗೆ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿದರೆ ಕಂಡಿತ ಈ ರೋಗದಿಂದ ಮುಕ್ತಿ ಪಡೆಯಬಹುದು.

ಈ ಮೇಲೆ ನೀಡಲಾದ ಜೀವನಶೈಲಿಯನ್ನು ವರ್ಷಾನುಗಟ್ಟಲೇ ಮಾಡಬೇಕೆಂದಿಲ್ಲ, ಕೇವಲ 3 ತಿಂಗಳ ಕಾಲ ಮಾಡಿದರೆ ಸಾಕು ಈ ಸಮಸ್ಯೆಯನ್ನು ಮೂಲದಿಂದಲೇ ನಿರ್ಮೂಲನೆ ಮಾಡಬಹುದು.

Liver : ಈ ತರಕಾರಿಗಳನ್ನು 3 ತಿಂಗಳು ತಿನ್ನಿರಿ ; ಡ್ಯಾಮೇಜ್ ಆಗಿರುವ ಲಿವರ್‌ನಿಂದ ಮುಕ್ತಿ ಪಡೆಯಿರಿ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮ್ಮ ಲಿವರ್‌ ಡ್ಯಾಮೇಜ್‌ (Liver damage) ಆಗಿದೇಯೇ.? ಹಾಗಾದ್ರೆ ಈ ತರಕಾರಿ 3 ತಿಂಗಳು ತಿನ್ನಿರಿ, ಡ್ಯಾಮೇಜ್ ಆಗಿರುವ ಲಿವರ್‌ (Liver) ಸರಿಯಾಗುತ್ತೇ.!

ಕೊಬ್ಬಿನ ಪಿತ್ತಜನಕಾಂಗ ಎಂದರೆ ಯಕೃತ್ತಿ (Liver) ನಲ್ಲಿ ಹೆಚ್ಚುವರಿ ಕೊಬ್ಬು ಸಂಗ್ರಹವಾಗುವುದು. ಇದು ಸಾಮಾನ್ಯ ಸಮಸ್ಯೆಯಾಗಿದ್ದು, ಮಧುಮೇಹ ಮತ್ತು ಅಧಿಕ ತೂಕ ಹೊಂದಿರುವ ಜನರಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಈ ರೋಗವು ಯಾವುದೇ ಲಕ್ಷಣಗಳನ್ನು ಉಂಟುಮಾಡದೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಫ್ಯಾಟಿ ಲಿವರ್ (Liver) ರೋಗವು ಎರಡು ರೀತಿಯಲ್ಲಿ ಸಂಭವಿಸುತ್ತದೆ. ಮೊದಲನೆಯದಾಗಿ, ಅತಿಯಾದ ಮದ್ಯ ಸೇವನೆಯಿಂದ ಉಂಟಾಗುತ್ತದೆ. ಇದನ್ನು ಆಲ್ಕಹಾಲಿಕ್ ಫ್ಯಾಟಿ ಲಿವರ್ ಕಾಯಿಲೆ ಎಂದು ಕರೆಯಲಾಗುತ್ತದೆ. ಎರಡನೆಯದಾಗಿ, ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯಿಂದ ಉಂಟಾಗುವ ಫ್ಯಾಟಿ ಲಿವರ್. ಇದನ್ನು ನಾನ್-ಆಲ್ಕಹಾಲಿಕ್ ಫ್ಯಾಟಿ ಲಿವರ್ ಕಾಯಿಲೆ ಎಂದು ಕರೆಯಲಾಗುತ್ತದೆ.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

ಫ್ಯಾಟಿ ಲಿವರ್ (Fatty liver) ರೋಗವನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ ಲಿವರ್ ಸಿರೋಸಿಸ್‌ನಂತಹ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು.

ಆರಂಭಿಕ ಹಂತದಲ್ಲಿದ್ದ ಫ್ಯಾಟಿ ಲಿವರ್ (Fatty liver)ಕಾಯಿಲೆಯನ್ನು ಯಾವುದೇ ಔಷಧಿಗಳಿಲ್ಲದೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಈ ಬಗ್ಗೆ ಇತ್ತೀಚೆಗೆ, ಪ್ರಸಿದ್ಧ ಆಯುರ್ವೇದ ವೈದ್ಯ ಸಲೀಂ ಜೈದಿ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಪುಟದ ವಿಡಿಯೋದಲ್ಲಿ ಅವರು 3 ಜೀವನಶೈಲಿಯ ಬದಲಾವಣೆಗಳನ್ನು ಆಯುರ್ವೇದ ವೈದ್ಯ ಸಲೀಂ ಜೈದಿ ಉಲ್ಲೇಖಿಸಿದ್ದಾರೆ. ಇದನ್ನು ನಿರಂತರವಾಗಿ ಅನುಸರಿಸಿದರೆ ಫ್ಯಾಟಿ ಲಿವರ್ ಸಮಸ್ಯೆ ಕೇವಲ 3 ತಿಂಗಳಲ್ಲಿ ಗುಣವಾಗುತ್ತದೆ ಎಂದು ಹೇಳಲಾಗಿದೆ.

ಇದನ್ನು ಓದಿ : Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!
ಫ್ಯಾಟಿ ಲಿವರ್ ಗುಣಪಡಿಸಲು ಅನುಸರಿಸಬೇಕಾದ ಅಂಶ :

ಸಂಸ್ಕರಿಸಿದ ಆಹಾರ, ಸಕ್ಕರೆ, ಪಿಷ್ಟಯುಕ್ತ ಆಹಾರಗಳು, ಹುರಿದ ಆಹಾರಗಳಿಂದ ಸಂಪೂರ್ಣವಾಗಿ ದೂರವಿದ್ದರೆ, ನಮ್ಮ ಕೆಟ್ಟು ಹೋದ ಯಕೃತ್ತು (liver) ಮತ್ತೆ ತನ್ನ ಮೊದಲಿನ ಸ್ಥಿತಿಗೆ ಮರಳುತ್ತದೆ.

ಆಹಾರದಲ್ಲಿ ಇರಲೇಬೇಕಾದ ವಸ್ತುಗಳು :

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸಿಹಿ ಕುಂಬಳಕಾಯಿ ಅಥವಾ ಬೀಟ್‌ರೂಟ್ ರಸವನ್ನು ಕುಡಿದರೆ, ನಿಮಗೆ ಕೊಬ್ಬಿನ ಯಕೃತ್ತು (liver) ಕಡಿಮೆಯಾಗುತ್ತದೆ.

ಹಾಗೇಯೇ ಮಧ್ಯಾಹ್ನ ಊಟಕ್ಕೆ ಬೇಳೆ, ಗಂಜಿ ಮತ್ತು ಸಾಕಷ್ಟು ಹಸಿರು ತರಕಾರಿಗಳನ್ನು ತಿನ್ನಬೇಕು. ಇದೆಲ್ಲದರ ಜೊತೆಗೆ, ದಿನವಿಡೀ ಸಾಕಷ್ಟು ನೀರು ಕುಡಿಯಬೇಕು. ಅಂದರೆ ಯಕೃತ್ತಿನ ಮೇಲೆ ಹೊರೆಯಾಗದಂತೆ ಹಗುರವಾದ ಆಹಾರವನ್ನೇ ಸೇವಿಸಬೇಕು.

ದೈಹಿಕ ಚಟುವಟಿಕೆ :

ದೇಹದಿಂದ ವಿಷವನ್ನು ತೆಗೆದುಹಾಕುವ ಅಂಗವಾಗಿ ಈ ಯಕೃತ್ತು (liver) ಕೆಲಸ ಮಾಡುತ್ತದೆ. ಒಂದು ವೇಳೆ ದೈಹಿಕ ಚಟುವಟಿಕೆ ಕಡಿಮೆಯಾದಾಗ ದೇಹದಿಂದ ವಿಷವನ್ನು ತೆಗೆದುಹಾಕುವ ಪ್ರಕ್ರಿಯೆಯು ನಿಧಾನಗೊಳ್ಳುತ್ತದೆ. ಆದ್ದರಿಂದ, ದಿನಕ್ಕೆ ಕನಿಷ್ಠ 30 – 45 ನಿಮಿಷಗಳ ಕಾಲ ವಾಕ್ ಮಾಡಬೇಕು. ಯೋಗವನ್ನು ಕೂಡಾ ಮರೆಯದೇ ಮಾಡಬೇಕು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ಯಕೃತ್ತ (liver) ನ್ನು ಸಕ್ರಿಯವಾಗಿಡಲು ಹೊಟ್ಟೆಯ ಮೇಲೆ ಲಘು ಮಸಾಜ್ ಮಾಡಿ, ಇದೆಲ್ಲವೂ ತುಂಬಾ ಸಹಾಯಕವಾಗಿದೆ.

ನೈಸರ್ಗಿಕ ಗಿಡಮೂಲಿಕೆ :

ಯಕೃತ್ತಿನ ಕೊಬ್ಬನ್ನು ಕರಗಿಸುವಲ್ಲಿ ಆಯುರ್ವೇದದಲ್ಲಿ ಅನೇಕ ಗಿಡಮೂಲಿಕೆಗಳ ಔಷಧಿಗಳು ಪರಿಣಾಮಕಾರಿ ಎಂದು  (ಪ್ರಯೋಜನಕಾರಿ) ಪರಿಗಣಿಸಲಾಗಿದೆ. ರಾತ್ರಿ ಮಲಗುವ ಮುನ್ನ ತ್ರಿಫಲ ಪುಡಿಯನ್ನು ಸೇವಿಸಬೇಕು. ಬೆಳಿಗ್ಗೆ ಎದ್ದ ತಕ್ಷಣ, ನೆಲ್ಲಿಕಾಯಿ ಚಹಾ ಕುಡಿಯಿರಿ. ತ್ರಿಫಲ ಪುಡಿ ಮತ್ತು ನೆಲ್ಲಿಕಾಯಿ ಗಿಡಮೂಲಿಕೆಗಳು ಯಕೃತ್ತಿ (liver) ನ ಉರಿಯೂತ ಮತ್ತು ಕೊಬ್ಬನ್ನು ಕಡಿಮೆ ಮಾಡುತ್ತವೆ.

ಒಟ್ಟಿನಲ್ಲಿ ಹೇಳುವುದೇನೆಂದರೇ, ಈ ಫ್ಯಾಟಿ ಲಿವರ್ ಗುಣಪಡಿಸಲಾಗದ ಕಾಯಿಲೆಯಲ್ಲ. ಸರಿಯಾದ ಸಮಯದಲ್ಲಿ ಗಮನಹರಿಸಿ ಔಷಧಿಗಳ ಬದಲಿಗೆ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿದರೆ ಕಂಡಿತ ಈ ರೋಗದಿಂದ ಮುಕ್ತಿ ಪಡೆಯಬಹುದು.

ಈ ಮೇಲೆ ನೀಡಲಾದ ಜೀವನಶೈಲಿಯನ್ನು ವರ್ಷಾನುಗಟ್ಟಲೇ ಮಾಡಬೇಕೆಂದಿಲ್ಲ, ಕೇವಲ 3 ತಿಂಗಳ ಕಾಲ ಮಾಡಿದರೆ ಸಾಕು ಈ ಸಮಸ್ಯೆಯನ್ನು ಮೂಲದಿಂದಲೇ ನಿರ್ಮೂಲನೆ ಮಾಡಬಹುದು.

Disclaimer : This article is based on reports and information available on the internet. Janaspandhan News is not affiliated with it and is not responsible for it.

ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

Sneck

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವಕನಿಗೆ ಕಚ್ಚಿದ ಕೇವಲ ಐದೇ ಐದು ನಿಮಿಷದಲ್ಲಿ ಭಾರಿ ವಿಷಕಾರಿ ಹಾವೊಂದು (Sneck) ತಾನೇ ನೆಗೆದುಬಿದ್ದಿ (ಸತ್ತಿರುವ) ರುವ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ವಿಷಪೂರಿತ ಹಾವೊಂದು ಯುವಕನನ್ನು ಕಚ್ಚಿದ 5 ನಿಮಿಷಗಳಲ್ಲಿ ಸಾವನ್ನಪ್ಪಿದ ಅಪರೂಪದಲ್ಲಿ ಅಪರೂಪದ ಮತ್ತು ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಖುದ್ಸೋಡಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಸದ್ಯ ಯುವಕ ಅಪಾಯದಿಂದ ಪಾರಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗೆ ಭಾರಿ ವಿಷಕಾರಿ ಹಾವಿನ (Poisonous snake) ಕಡಿತದಿಂದ ಪಾರಾದ ಅದೃಷ್ಟವಂತ ಯುವಕನನ್ನು ಬಾಲಘಾಟ್‌ನ ಖುದ್ಸೋಡಿ ಗ್ರಾಮದ 25 ವರ್ಷದ ಸಚಿನ್ ನಾಗಪುರೆ ಎಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ಮಾಹಿತಿಯ ಪ್ರಕಾರ, 25 ವರ್ಷದ ಯುವಕ ಸಚಿನ್ ನಾಗಪುರೆ, ಕಾರು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ತಮ್ಮ ಜಮೀನಿಗೆ ಹೋಗಿದ್ದರು. ಆ ವೇಳೆ ಸಚಿನ್ ಆಕಸ್ಮಿಕವಾಗಿ ಹಾವಿನ (Sneck) ಮೇಲೆ ಕಾಲಿಟ್ಟರು.

ಹಾವಿನ ಮೇಲೆ ಕಾಲಿಟ್ಟ ಪರಿಣಾಮವಾಗಿ ವಿಷಕಾರಿ ಹಾವು ತುಂಬಾ ಸಿಟ್ಟಿನಿಂದ ಅವರನ್ನು ಕಚ್ಚಿದೆ. ಆದಾಗ್ಯೂ, ಯುವಕನಿಗೆ ಕಚ್ಚಿದ ಹಾವು (Sneck) 5-6 ನಿಮಿಷಗಳಲ್ಲಿ ಅನಿರೀಕ್ಷಿತವಾಗಿ ನೋವಿನಿಂದ ಸಾವನ್ನಪ್ಪಿತು.

ತುಂಬಾ ವಿಷಕಾರಿ ಹಾವು (Sneck) :

ವಿಷಕಾರಿ ಹಾವು ತಕ್ಷಣ ಯುವಕ ತನ್ನ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಕೂಡಲೇ ಕುಟುಂಬ ಸದಸ್ಯರು ಸ್ಥಳಕ್ಕಾಗಮಿಸಿದ ಅವರು ಹಾವು (Sneck) ಮತ್ತು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಇಲ್ಲಿ ಯುವಕನಿಗೆ ಕಚ್ಚಿದ ಹಾವು ಸಾಮಾನ್ಯ ಹಾವಲ್ಲ, ಅದು ಡೊಂಗರ್ಬೆಲಿಯಾ (Dongarbelia) ಹಾವು ಎಂದು ಕುಟುಂಬ ಸದಸ್ಯರು ಹೇಳಿದರು. ಇದು ಅತ್ಯಂತ ವಿಷಕಾರಿಯಾದ ಹಾವೆಂದು (Sneck) ತಿಳಿದು ಬರುತ್ತಿದೆ.

ತಜ್ಞರ ಪ್ರಕಾರ, ಮನುಷ್ಯನನ್ನು ಕಚ್ಚಿದ ನಂತರ ಹಾವು ಸಾಯುವುದು ಅತ್ಯಂತ ಅಪರೂಪ. ಈ ಅಸಾಮಾನ್ಯ ಸಂದರ್ಭದಲ್ಲಿ, ಒಂದೆರಡು ಸಂಭವನೀಯ ಕಾರಣಗಳಿರಬಹುದು ಎಂದಿದ್ದಾರೆ.

ಕಳೆದ 7–8 ವರ್ಷಗಳಿಂದ ಸಚಿನ್, ಚಿಡ್ಚಿಡಿಯಾ, ಪಿಸುಂಡಿ, ಪಲ್ಸಾ, ಜಾಮೂನ್, ಮಾವು, ಟೌರ್, ಆಜನ್, ಕಾರಂಜಿ ಮತ್ತು ಬೇವು ಸೇರಿದಂತೆ ವಿವಿಧ ಮರಗಳ ಕೊಂಬೆಗಳನ್ನು ಬಳಸಿ ಹಲ್ಲುಜ್ಜುತ್ತಿದ್ದನು ಎಂದು ಮಾಹಿತಿ ಸಿಗುತ್ತದೆ.

ಇದನ್ನು ಓದಿ : Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ಹೀಗಾಗಿ ಈ ಗಿಡಮೂಲಿಕೆ ಮರಗಳ ಸಂಯೋಜನೆಯು ಅವನ ರಕ್ತವನ್ನು ಹಾವಿಗೆ ವಿಷಕಾರಿಯನ್ನಾಗಿ ಮಾಡಿ ಅದರ ಸಾವಿಗೆ ಕಾರಣವಾಗಬಹುದು ಎಂದು ಅವರು ನಂಬುತ್ತಾರೆ.

ಅರಣ್ಯ ಇಲಾಖೆಯ ರೇಂಜರ್ ಧರ್ಮೇಂದ್ರ ಬಿಸೆನ್ ಇದನ್ನು ‘ಅಪರೂಪದ ಅಪರೂಪದ’ ಪ್ರಕರಣ ಎಂದು ಕರೆಯುತ್ತಾರೆ. ಅವರು ಈ ಘಟನೆಯ ಬಗ್ಗೆ ಹೀಗೆ ವಿವರಿಸುತ್ತಾರೆ. “ಒಬ್ಬ ವ್ಯಕ್ತಿಯನ್ನು ಕಚ್ಚಿದ ತಕ್ಷಣ ಹಾವು ಸಾಯುವ ಸಾಧ್ಯತೆಯೆಂದರೆ, ಕಚ್ಚಿದ ನಂತರ ಹಾವಿನ ವಿಷದ ಚೀಲವು ತೀವ್ರವಾಗಿ ತಿರುಚಿ ಅದು ಛಿದ್ರವಾದರೆ  ಹಠಾತ್ ಹಾವಿನ (Sneck) ಸಾವಿಗೆ ಕಾರಣವಾಗಬಹುದು” ಎಂದಿದ್ದಾರೆ.

ಇಲ್ಲಿ ಏನೇ ಇರಲಿ ಯುವಕನ ಅದೃಷ್ಟ ಚನ್ನಾಗಿದ್ದು, ಹಾವಿನ ದುರಾದೃಷ್ಟದಿಂದ ಯುವಕನಿಗೆ ಕಚ್ಚಿದ ಹಾವು 5-6 ನಿಮಿಷದಲ್ಲಿ ಸಾವಿಗೀಡಾಗಿದೆ ಅಷ್ಟೇ.

ಸ್ವಯಂ ನಿವೃತ್ತಿ ಪಡೆಯಲು ಮುಂದಾದ ASP ಎನ್.ವಿ.ಭರಮನಿ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ/ಧಾರವಾಡ : ಧಾರವಾಡ ಹೆಚ್ಚುವರಿ ಎಸ್​​ಪಿ (ASP) ಎನ್.ವಿ. ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ASP ಭರಮನಿಯವರು ಅಪಮಾನಕ್ಕೆ ಒಳಗಾಗಿದ್ದರು. ಅಂದು ಬೆಳಗಾವಿ ಸಮಾರಂಭದಲ್ಲಿ ಈ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು.

ಈ ಸನ್ನಿವೇಶದಿಂದ ASP ಎನ್.ವಿ. ಭರಮನಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಇದನ್ನು ಓದಿ : Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!

ಸ್ವಯಂಪ್ರೇರಿತ ನಿವೃತ್ತಿಗೆ ASP ಭರಮನಿ ಅವರು ಎರಡು ಪುಟಗಳ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ASP ಬರಮನಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಅಂದು ಬೆಳಗಾವಿ ಸಮಾರಂಭದಲ್ಲಿ ತಮಗಾದ (ASP) ಅವಮಾನಕ್ಕೆ ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ.

ಬೆಳಗಾವಿಯಲ್ಲಿ ಅಂದು ಏನು ನಡೆದಿತ್ತು :

ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯ ವೇಳೆದ ಸಿಎಂ ಭಾಷಣ ಮಾಡುತ್ತಿರುವಾಗಲೇ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಸಿಎಂ ಸಿದ್ದರಾಮಯ್ಯ, “ಏಯ್‌.. ಯಾರಿಲ್ಲಿ ಎಸ್‌ಪಿ?” ಬಾರಯ್ಯ ಇಲ್ಲಿ ಎಂದು ವೇದಿಕೆ ಮೇಲೆ ಕರೆದು ASP ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದರು.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

CM ಸಿದ್ದರಾಮಯ್ಯ ಅವರ ಈ ವರ್ತನೆಗೆ (ASP ಮೇಲೆ ಕೈ ಮಾಡಿದ್ದಕ್ಕೆ) ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ವ್ಯಕ್ತವಾಗಿದ್ದವು. ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಅವಹೇಳನ ಮಾಡುವುದು ಸರಿಯಲ್ಲ ಟೀಕಿಸಿದ್ದರು. (ಏಜೇನ್ಸಿಸ್)

IBPS ನಲ್ಲಿ ಖಾಲಿ ಇರುವ 1,007 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಲ್ಲಿ ಖಾಲಿ ಇರುವ 1,007 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS), ಐಟಿ ಅಧಿಕಾರಿ, ಕೃಷಿ ಕ್ಷೇತ್ರ ಅಧಿಕಾರಿ, ರಾಜಭಾಷಾ ಅಧಿಕಾರಿ, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ/ಸಿಬ್ಬಂದಿ ಅಧಿಕಾರಿ ಮತ್ತು ಮಾರ್ಕೆಟಿಂಗ್ ಅಧಿಕಾರಿ ಸೇರಿದಂತೆ ವಿವಿಧ ತಜ್ಞ ಅಧಿಕಾರಿ ಹುದ್ದೆಗಳಲ್ಲಿ 1,007 ಹುದ್ದೆಗಳಿಗೆ IBPS ಸ್ಪೆಷಲಿಸ್ಟ್ ಅಧಿಕಾರಿ (SO) XV ನೇಮಕಾತಿ 2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 01 ರ ದ್ವಾದಶ ರಾಶಿಗಳ ಫಲಾಫಲ.!
ಹುದ್ದೆಯ ವಿವರಗಳು ಮತ್ತು ಅರ್ಹತೆ :
ಹುದ್ದೆಯ ಹೆಸರು ಒಟ್ಟು ಹುದ್ದೆಗಳುಅರ್ಹತೆ
ಮಾರ್ಕೆಟಿಂಗ್ ಅಧಿಕಾರಿ (MO)350MMS / MBA / PGDBA / PGDBM / PGPM / PGDM in Marketing
ಕೃಷಿ ಕ್ಷೇತ್ರ ಅಧಿಕಾರಿ (AFO)3104-Year Degree in Agriculture or equivalent (e.g., Horticulture, Animal Husbandry)
ರಾಜಭಾಷಾ ಅಧಿಕಾರಿ78Master’s Degree in Hindi with English as a subject at Degree level OR Master’s in Sanskrit with Hindi and English as subjects at Degree level
ಕಾನೂನು ಅಧಿಕಾರಿ56Degree in Law and enrolled with Bar Council
ಮಾನವ ಸಂಪನ್ಮೂಲ/ಸಿಬ್ಬಂದಿ ಅಧಿಕಾರಿ10PG Degree/Diploma in Personnel Management / Industrial Relations / HR / HRD / Social Work / Labour Law
ಐಟಿ ಅಧಿಕಾರಿ203Graduate with DOEACC ‘B’ Level OR B.Tech in CS/IT/ECE OR PG in ECE/CS/IT
ಒಟ್ಟು ಹುದ್ದೆಗಳು :1,007
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಕುರಿತಾದ ಮಾಹಿತಿ :
  • ಇಲಾಖೆ ಹೆಸರು : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ
  • ಹುದ್ದೆಗಳ ಸಂಖ್ಯೆ : 1‌,007.
  • ಹುದ್ದೆಗಳ ಹೆಸರು :  ತಜ್ಞ ಅಧಿಕಾರಿ (ಐಟಿ, ಕೃಷಿ, ರಾಜಭಾಷಾ, ಕಾನೂನು, ಮಾನವ ಸಂಪನ್ಮೂಲ, ಮಾರುಕಟ್ಟೆ).
  • ಉದ್ಯೋಗ ಸ್ಥಳ : All India
  • ಅಪ್ಲಿಕೇಶನ್ ಮೋಡ್ : Online ಮೋಡ್.
ಇದನ್ನು ಓದಿ : Gokak : ಪ್ರೇಮಿಗಳಿಬ್ಬರು ನೇಣಿಗೆ ಶರಣು.!
 ವೇತನ ಶ್ರೇಣಿ :
  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ ಅಧಿಸೂಚನೆಯ ಪ್ರಕಾರ,
  • ಆಯ್ಕೆಯಾದ ಅಭ್ಯುರ್ಥಿಗಳಿಗೆ ರೂ.48,480/- ರಿಂದ ರೂ.85,920/- ರವರೆಗೆ  ಪ್ರತಿ ತಿಂಗಳು ವೇತನ ನೀಡಲಾಗುವುದು. (ಲೆವೆಲ್-1, 7 ನೇ ವೇತನ ಆಯೋಗ)
ವಯೋಮಿತಿ :

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ (born between 2 July 1995 and 1 July 2005) ಮೀರಬಾರದು.

ವಯೋಮಿತಿ ಸಡಿಲಿಕೆ :
  • The Age Relaxation Extra as per the Rules
ಇದನ್ನು ಓದಿ : ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!
ಅರ್ಜಿ ಶುಲ್ಕ :
  • ಎಸ್‌ಸಿ/ಎಸ್‌ಟಿ/ಪಿಹೆಚ್ ಅಭ್ಯರ್ಥಿಗಳು : ರೂ. 175/-
  • ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ. 850/-
ಆಯ್ಕೆ ಪ್ರಕ್ರಿಯೆ :
  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆ ಪ್ರಕ್ರಿಯೆ ಜರುಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ 2025 ಅಧಿಸೂಚನೆಗೆ ಭೇಟಿ ನೀಡಿ.
  • ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಅರ್ಜಿ ನಮೂನೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  • ಮುಂದಿನ ಬಳಕೆಗಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ ಮುದ್ರಣ (Print) ವನ್ನು ತೆಗೆದುಕೊಳ್ಳಿ.
ಇದನ್ನು ಓದಿ : Illicit ಸಂಬಂಧ ಆರೋಪ : ಮಹಿಳೆಯ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಜುಲೈ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಜುಲೈ 2025 ರವರೆಗೆ (ರಾತ್ರಿ 11:59)
ಪ್ರಮುಖ ಲಿಂಕ್‌ಗಳು :

Lover : ಪ್ರಿಯಕರನ ಜೊತೆ ಇದ್ದ ಪತ್ನಿ ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಪತ್ನಿ ತನ್ನ ಪ್ರಿಯತಮ (Lover) ನ ಜೊತೆ ಇರುವಾಗಲೇ ಪತಿಯ ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾಳೆ. ಸದ್ಯ ಅದರ (Lover ಜೊತೆಗಿರುವ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇತ್ತಿಚೇಗೆ ವಂಚಕ ಗಂಡ ಅಥವಾ ವಂಚಕ ಹೆಂಡತಿಯ ಬಗ್ಗೆ ಅನೇಕ ಸುದ್ದಿಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇವೆ. ಇಂತಹ ಘಟನೆಗಳನ್ನು ನೋಡಿದ ನಂತರ ಮದುವೆ ಎಂಬ ಪವಿತ್ರ ಬಂಧನದಲ್ಲಿ ನಂಬಿಕೆ ಕಳೆದುಕೊಳ್ಳುವಂತ್ತಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ.

ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಅಂತಹದೆ ಮತ್ತೊಮ್ಮೆ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವಿವಾಹೇತರ ಸಂಬಂಧಗಳಿಗೆ ಸಂಬಂಧಿಸಿದ ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ವೈರಲ್‌ ಆಗಿರೋ ವಿಡಿಯೋದಲ್ಲಿ, ಪತಿಯು ತನ್ನ ಪತ್ನಿ ಪ್ರೇಮಿ (Lover) ಯೊಂದಿಗೆ ರಸ್ತೆಯಲ್ಲಿ ಇದ್ದಾಗ ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾನೆ. 

ತನ್ನ ಪತ್ನಿ ಆಕೆಯ ಪ್ರೇಮಿ (Lover) ಯೊಂದಿಗೆ ಇದ್ದಾಗ ರೆಡ್‌ ಹ್ಯಾಂಡ್‌ ಆಗಿ ಹಿಡಿದ ನಂತರ, ಪತಿ ಅದನು ವೀಡಿಯೊ ಮಾಡಲು ಪ್ರಾರಂಭಿಸುತ್ತಾನೆ. ಈ ಸಮಯದಲ್ಲಿ, ಮಹಿಳೆ (ಪತ್ನಿ) ತನ್ನ ಗೆಳೆಯ (Lover) ನಿಂದ ದೂರ ಸರಿದು ರಸ್ತೆಯ ಇನ್ನೊಂದು ಬದಿಗೆ ಹೋಗುತ್ತಾಳೆ ಇದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ತನ್ನ ಪತ್ನಿ ಇನ್ನೊಬ್ಬ ಪುರುಷ (Lover) ನೊಂದಿಗೆ ಇರುವುದನ್ನು ನೋಡಿದ ಪತಿ ತೀವ್ರವಾಗಿ ಕೋಪಗೊಳ್ಳುತ್ತಾನೆ. ಆ ವೇಳೆ ಅವನು ಕೋಪದಿಂದ ಕೂಗುತ್ತಾ ತನ್ನ ಪತ್ನಿಯ ಸಂಬಂಧ (Lover) ದ ಬಗ್ಗೆ ಹೇಳುತ್ತಾ, ಪತ್ನಿ ತನ್ನ ಮಕ್ಕಳನ್ನು ಕೊಲ್ಲಲು ಬಯಸುತ್ತಾಳೆ ಎಂದು ಅವನು ತನ್ನ ಪತ್ನಿಯ ಮೇಲೆ ಆರೋಪ ಮಾಡುತ್ತಿದ್ದಾನೆ.

ಇದೇ ವೇಳೆ ಪತಿ ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕುತ್ತ ಪತ್ನಿಯ ವಿರುದ್ಧವಾಘಿ ರಸ್ತೆಯ ಮಧ್ಯದಲ್ಲಿ ಗಲಾಟೆ ಮಾಡುತ್ತಿದ್ದಾನೆ. ಅಲ್ಲದೇ ಪೊಲೀಸ್ ಠಾಣೆಯಲ್ಲಿಯೂ ಸಹ ಪತಿ-ಪತ್ನಿಯ ಕುರಿತಾದ ಪ್ರಕರಣ ನಡೆಯುತ್ತಿದೆ ಎಂದು ಹೇಳುತ್ತಿದ್ದಾನೆ.

ಈ ವಿಡಿಯೋವನ್ನು ಘರ್ ಕೆ ಕಲೇಶ್ ಎಂಬ X ಹ್ಯಾಂಡಲ್‌ನಿಂದ ಅಪ್‌ಲೋಡ್ ಮಾಡಲಾಗಿದ್ದು, 80.2K ಗಿಂತ ಹೆಚ್ಚು Views ಮತ್ತು  1.5K ದಷ್ಟು ಜನರು ಲೈಕ್‌ ಮಾಡಿದ್ದಾರೆ. ವೈರಲ್ ವಿಡಿಯೋ ನೋಡಿದ ನಂತರ ಬಳಕೆದಾರರು ಪತ್ನಿಯ ವರ್ತನೆ ಬಗ್ಗೆ ಕೋಪಗೊಂಡಿದ್ದಾರೆ.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಈ ವಿಡಿಯೋ ನೋಡಿದ ಅನೇಕ ಬಳಕೆದಾರರು ತಮ್ಮ ಪ್ರಿಕ್ರಿಯೆಯನ್ನು ನೀಡಿದ್ದಾರೆ. ಒಬ್ಬ ಬಳಕೆದಾರರು ‘ಸುತ್ತಲೂ ಭಯದ ವಾತಾವರಣವಿದೆ’ ಎಂದು ಬರೆಯುತ್ತಾರೆ. ಮತ್ತೊಬ್ಬ ಬಳಕೆದಾರರು “ಯಾರನ್ನೂ ಬಲವಂತವಾಗಿ ಹಿಡಿದಿಟ್ಟುಕೊಳ್ಳಬೇಡಿ. ಅವಳು ಹೋಗಲು ಬಯಸಿದರೆ, ಅವಳನ್ನು ಹೋಗಲು ಬಿಡಿ” ಎಂದು ಬರೆಯುತ್ತಾರೆ.

ಮೂರನೆಯವರು ‘ಪುರುಷ ಜನಾಂಗ ಅಪಾಯದಲ್ಲಿದೆ’ ಎಂದು ಬರೆದುಕೊಂಡಿದ್ದರೆ,  ಅನೇಕ ಜನರು ಮದುವೆಯ ಹೆಸರಿನ ಬಗ್ಗೆ ಭಯಪಡುವಂತಾಗಿದೆ ಎಂದು ಹೇಳುತ್ತಿದ್ದಾರೆ.

ವಿಡಿಯೋ :

https://twitter.com/i/status/1938112878726279331

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಹೊಸ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ಹಳೆಯ ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಆತ್ಮೀಯರಿಂದ ಅಮೂಲ್ಯ ವಿಷಯಗಳನ್ನು ಸಂಗ್ರಹಿಸಲಾಗುತ್ತದೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ವೃತ್ತಿಪರ ವ್ಯವಹಾರಗಳು ಅನುಕೂಲಕರವಾಗಿರುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.

*ವೃಷಭ ರಾಶಿ*

ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದರಿಂದ ನಷ್ಟ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸ ನಿಧಾನವಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಾದವಿವಾದಗಳು ಉಂಟಾಗುತ್ತವೆ. ದೂರ ಪ್ರಯಾಣದದಿಂದ ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ ಮತ್ತು ಉದ್ಯೋಗಗಳಲ್ಲಿ ಶ್ರಮ ಹೆಚ್ಚಾಗುತ್ತದೆ.

*ಮಿಥುನ ರಾಶಿ*

ಕೌಟುಂಬಿಕ ವಿಷಯಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಸಕಾಲಕ್ಕೆ ಬರಬೇಕಾದ ಹಣ ದೊರೆಯುತ್ತದೆ. ಪ್ರಮುಖ ವ್ಯವಹಾರಗಳು ಯೋಜಿತ ಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹೊಸ ವಾಹನ ಯೋಗವಿದೆ. ವೃತ್ತಿಪರ ವ್ಯವಹಾರಗಳು ನಿರೀಕ್ಷೆಗೂ ಮೀರಿ ಲಾಭವನ್ನು ಪಡೆಯುತ್ತವೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ.

*ಕಟಕ ರಾಶಿ*

ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ ಮತ್ತು ಆರ್ಥಿಕ ಏರಿಳಿತಗಳಿಂದ ಮುಕ್ತಿ ಸಿಗುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ ಮತ್ತು ಉದ್ಯೋಗಿಗಳು ಅಧಿಕಾರಿಗಳ ಕೃಪೆಗೆ ಪಾತ್ರರಾಗುತ್ತಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!
*ಸಿಂಹ ರಾಶಿ*

ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ.ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ.

*ಕನ್ಯಾ ರಾಶಿ*

ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ ಮತ್ತು ಸಹೋದರ ಸಂಬಂಧಿ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೊಂಡ ಕೆಲಸದಲ್ಲಿ ಸಣ್ಣಪುಟ್ಟ ಅಡೆತಡೆಗಳು ಉಂಟಾಗುತ್ತವೆ. ಮನೆಯ ಹೊರಗೆ ಸಾಲದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ವ್ಯಾಪಾರದಲ್ಲಿ ಪಾಲುದಾರರೊಂದಿಗೆ ವಿವಾದಕ್ಕೆ ಹೋಗದಿರುವುದು ಉತ್ತಮ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ತುಲಾ ರಾಶಿ*

ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ, ಕುಟುಂಬ ಸದಸ್ಯರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಕೆಲವು ವ್ಯವಹಾರಗಳಲ್ಲಿ ಸಂಗಾತಿಯ ಸಹಾಯ ತೆಗೆದುಕೊಳ್ಳುವುದು ಒಳ್ಳೆಯದು. ವೃತ್ತಿಪರ ಉದ್ಯೋಗಗಳಲ್ಲಿ ಅಪೇಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

*ವೃಶ್ಚಿಕ ರಾಶಿ*

ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಆರ್ಥಿಕ ವಾತಾವರಣ ಉತ್ತಮವಾಗಿರುತ್ತದೆ. ಅಗತ್ಯಕ್ಕೆ ತಕ್ಕಂತೆ ಸಂಬಂಧಿಕರಿಂದ ನೆರವು ದೊರೆಯುತ್ತದೆ.ವೃತ್ತಿ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ದಕ್ಷತೆಯಿಂದ ಅಧಿಕಾರಿಗಳಿಂದ ಮನ್ನಣೆಯನ್ನು ಪಡೆಯುತ್ತೀರಿ ಮತ್ತು ವ್ಯವಹಾರಗಳು ಲಾಭದಾಯಕವಾಗಿರುತ್ತದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!
*ಧನುಸ್ಸು ರಾಶಿ*

ವೃತ್ತಿಪರ ವ್ಯವಹಾರದಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ ಮತ್ತು ಹೆಚ್ಚುವರಿ ಜವಾಬ್ದಾರಿಗಳಿಂದ ಉದ್ಯೋಗಿಗಳಿಗೆ ವಿಶ್ರಾಂತಿ ಇರುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ವಿನಾಕಾರಣ , ಆದಾಯಕ್ಕೆ ಮೀರಿದ ಖರ್ಚುಗಳು ಇರುತ್ತವೆ, ಸ್ನೇಹಿತರೊಂದಿಗೆ ವಿವಾದಗಳಿರುತ್ತವೆ. ವಾಹನ ಪ್ರಯಾಣದಲ್ಲಿ ಹೆಚ್ಚು ಜಾಗರೂಕರಾಗಿರಿ.

*ಮಕರ ರಾಶಿ*

ದೂರದ ಸಂಬಂಧಿಕರಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತದೆ. ವೃತ್ತಿ ಪರ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಖರ್ಚು, ಶ್ರಮ ಅಧಿಕವಾಗುತ್ತದೆ. ಕೈಗೊಂಡ ಕೆಲಸಗಳು ಮಂಡಗತಿಯಲ್ಲಿ ಸಾಗುತ್ತವೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ವಿವಾದಕ್ಕೆ ಹೋಗದಿರುವುದು ಉತ್ತಮ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.

*ಕುಂಭ ರಾಶಿ*

ಮನೆಯ ಹೊರಗೆ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ, ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ ಮತ್ತು ಗೃಹ ನಿರ್ಮಾಣ ಕಾರ್ಯಗಳು ವೇಗಗೊಳ್ಳುತ್ತವೆ. ಪ್ರಮುಖ ಕಾರ್ಯಗಳು ಅನಾಯಾಸವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಅಪೇಕ್ಷಿತ ಪ್ರಗತಿಯನ್ನು ಸಾಧಿಸುತ್ತೀರಿ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳ ಹೊರತಾಗಿಯೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ.

*ಮೀನ ರಾಶಿ*

ಅಗತ್ಯಕ್ಕೆ ಕೈಯಲ್ಲಿ ಹಣ ಇರವುದಿಲ್ಲ.ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಫಲಿತಾಂಶ ಪಡೆಯುತ್ತೀರಿ. ಕುಟುಂಬದ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಉದ್ಯೋಗದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

Forest guard Missing : 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್.!

0

ಜನಸ್ಪಂದನ ನ್ಯೂಸ್‌, ಚಿಕ್ಕಮಗಳೂರು : ಫಾರೆಸ್ಟ್ ಗಾರ್ಡ್ (forest guard) ಓರ್ವರು ಕಳೆದ 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಕಡೂರು (Kadur) ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ನಡೆದಿದೆ.

ಕಳೆದ 6 ದಿನಗಳಿಂದ ನೂರಾರು ಅರಣ್ಯ ಸಿಬ್ಬಂದಿ ಜೊತೆ ಸೇರಿ ಪೊಲೀಸರು ಸಹ ನೀಲಗಿರಿ ಪ್ಲಾಂಟೇಶನ್ ಮತ್ತು ಅರಣ್ಯದಲ್ಲಿ ಹಗಲು ರಾತ್ರಿ ಹುಡುಕಾಟ ಕೂಡ ನಡೆಸಿದರೂ ಫಾರೆಸ್ಟ್ ಗಾರ್ಡ್ (forest guard) ಸುಳಿವು ಮಾತ್ರ ಇನ್ನು ಸಿಗುತ್ತಿಲ್ಲ.

ಹೀಗೆ ನಿಗೂಢವಾಗಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್‌ (forest guard) ನನ್ನು 33 ವರ್ಷದ ಶರತ್ ಎಂದು, ಇವರು ಕೊಡಗು ಜಿಲ್ಲೆಯ ಕಾಲೂರು ಗ್ರಾಮದ ನಿವಾಸಿ. ಶರತ್‌ ಕಳೆದ‌ 6 ತಿಂಗಳ ಹಿಂದೆ ಮಂಗಳೂರಿನ ಸುಳ್ಯದಿಂದ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಅರಣ್ಯ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿದ್ದರು.

ಇದನ್ನೂ ಓದಿ : ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!

ಫಾರೆಸ್ಟ್ ಗಾರ್ಡ್‌ (forest guard) ಶರತ್, ಜೂನ್ 24ರಂದು ಸಖರಾಯಪಟ್ಟಣ ಅರಣ್ಯದ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತದೆ. ಇದೀಗ ಫಾರೆಸ್ಟ್ ಗಾರ್ಡ್‌ (forest guard) ಶರತ್ ಬಳಸುತ್ತಿದ್ದ ಬೈಕ್‌ ನೀಲಗಿರಿ ಪ್ಲಾಂಟೇಶನ್ ಸಮೀಪದ ಅರಣ್ಯದಲ್ಲಿ ಪತ್ತೆಯಾದರೆ, ಬೈಕ್ ಸಿಕ್ಕ ಸ್ಥಳದಿಂದ ಎರಡು ಕಿಮೀ ದೂರದಲ್ಲಿ ಬಟ್ಟೆ ಸಿಕ್ಕಿದೆ.

ಹೀಗೆ ಬೈಕ್ ಮತ್ತು ಬಟ್ಟೆ ಸಿಕ್ಕಿ ಹಿನ್ನಲೆಯಲ್ಲಿ ನಾಪತ್ತೆಯಾದ ಫಾರೆಸ್ಟ್ ಗಾರ್ಡ್‌ (forest guard) ಬಗ್ಗೆ ನೂರಾರು ಅನುಮಾನಗಳು ಮೂಡಿವೆ. ಇನ್ನು ಶರತ್ ನಾಪತ್ತೆ ಸಂಬಂಧ ಪೋಷಕರು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಟ್ಟೆ ಸಿಕ್ಕ ಸ್ಥಳದಲ್ಲೇ ಮೊಬೈಲ್ ಕೂಡ ಪತ್ತೆಯಾಗಿದೆ. ಬೈಕ್, ಮೊಬೈಲ್ ಮತ್ತು ಬಟ್ಟೆ ಮಾತ್ರ ಸಿಕಿದ್ದು, ನಾಪತ್ತೆಯಾದ ಫಾರೆಸ್ಟ್ ಗಾರ್ಡ್‌ (forest guard) ಬಗ್ಗೆ ಯಾವುದೇ ಸುಳಿವು ಮಾತ್ರ ಇನ್ನು ಸಿಕ್ಕಿಲ್ಲ. ‌ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಸಖರಾಯಪಟ್ಟಣ ಪೊಲೀಸರು ಹಗಲು ರಾತ್ರಿ ಹುಡುಕಾಟ ನಡೆಸಿದರೂ ಸಹ ನಾಪತ್ತೆಯಾಗಿರುವ ಶರತ್ ಪತ್ತೆಯಾಗಿಲ್ಲ.

ಇದನ್ನೂ ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ನಾಪತ್ತೆಯಾಗಿರುವ ಶರತ್ ಪತ್ತೆಗಾಗಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ ಮತ್ತು ಸಖರಾಯಪಟ್ಟಣ ಪೊಲೀಸರು ಹಗಲು ರಾತ್ರಿ ಹುಡುಕಾಟ ನಡೆಸಿದ್ದಾರೆ. ಇವರೆಗೆ ಬೈಕ್, ಬಟ್ಟೆ ಮಾತ್ರ ಪತ್ತೆಯಾಗಿದ್ದು, ಶರತ್ ಸುಳಿವು ಮಾತ್ರ ಸಿಕ್ಕಿಲ್ಲ.

ಈ ಮಧ್ಯ ನಾಪತ್ತೆಯಾಗಿರುವ ಶರತ್ ಪತ್ತೆಗಾಗಿ ಡ್ರೋನ್ ಕ್ಯಾಮರಾ ಮೂಲಕ ಹುಡುಕಾಟ ನಡೆಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. 6 ದಿನಗಳಿಂದ ಫಾರೆಸ್ಟ್ ಗಾರ್ಡ್‌ (forest guard) ಪತ್ತೆಯಾಗಿರದ ಪರಿಣಾಮ ಚಿರತೆ, ಕರಡಿಗಳಿರುವ ಸಖರಾಯಪಟ್ಟಣ ಅರಣ್ಯ ವಲಯದಲ್ಲಿ ಕಾಡು ಪ್ರಾಣಿಗಳ ದಾಳಿ ನಡೆದಿದೆಯಾ ಎಂಬ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ.

IBPS ನಲ್ಲಿ ಖಾಲಿ ಇರುವ 1,007 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಲ್ಲಿ ಖಾಲಿ ಇರುವ 1,007 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS), ಐಟಿ ಅಧಿಕಾರಿ, ಕೃಷಿ ಕ್ಷೇತ್ರ ಅಧಿಕಾರಿ, ರಾಜಭಾಷಾ ಅಧಿಕಾರಿ, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ/ಸಿಬ್ಬಂದಿ ಅಧಿಕಾರಿ ಮತ್ತು ಮಾರ್ಕೆಟಿಂಗ್ ಅಧಿಕಾರಿ ಸೇರಿದಂತೆ ವಿವಿಧ ತಜ್ಞ ಅಧಿಕಾರಿ ಹುದ್ದೆಗಳಲ್ಲಿ 1,007 ಹುದ್ದೆಗಳಿಗೆ IBPS ಸ್ಪೆಷಲಿಸ್ಟ್ ಅಧಿಕಾರಿ (SO) XV ನೇಮಕಾತಿ 2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 01 ರ ದ್ವಾದಶ ರಾಶಿಗಳ ಫಲಾಫಲ.!
ಹುದ್ದೆಯ ವಿವರಗಳು ಮತ್ತು ಅರ್ಹತೆ :
ಹುದ್ದೆಯ ಹೆಸರು ಒಟ್ಟು ಹುದ್ದೆಗಳುಅರ್ಹತೆ
ಮಾರ್ಕೆಟಿಂಗ್ ಅಧಿಕಾರಿ (MO)350MMS / MBA / PGDBA / PGDBM / PGPM / PGDM in Marketing
ಕೃಷಿ ಕ್ಷೇತ್ರ ಅಧಿಕಾರಿ (AFO)3104-Year Degree in Agriculture or equivalent (e.g., Horticulture, Animal Husbandry)
ರಾಜಭಾಷಾ ಅಧಿಕಾರಿ78Master’s Degree in Hindi with English as a subject at Degree level OR Master’s in Sanskrit with Hindi and English as subjects at Degree level
ಕಾನೂನು ಅಧಿಕಾರಿ56Degree in Law and enrolled with Bar Council
ಮಾನವ ಸಂಪನ್ಮೂಲ/ಸಿಬ್ಬಂದಿ ಅಧಿಕಾರಿ10PG Degree/Diploma in Personnel Management / Industrial Relations / HR / HRD / Social Work / Labour Law
ಐಟಿ ಅಧಿಕಾರಿ203Graduate with DOEACC ‘B’ Level OR B.Tech in CS/IT/ECE OR PG in ECE/CS/IT
ಒಟ್ಟು ಹುದ್ದೆಗಳು :1,007
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಕುರಿತಾದ ಮಾಹಿತಿ :
  • ಇಲಾಖೆ ಹೆಸರು : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ
  • ಹುದ್ದೆಗಳ ಸಂಖ್ಯೆ : 1‌,007.
  • ಹುದ್ದೆಗಳ ಹೆಸರು :  ತಜ್ಞ ಅಧಿಕಾರಿ (ಐಟಿ, ಕೃಷಿ, ರಾಜಭಾಷಾ, ಕಾನೂನು, ಮಾನವ ಸಂಪನ್ಮೂಲ, ಮಾರುಕಟ್ಟೆ).
  • ಉದ್ಯೋಗ ಸ್ಥಳ : All India
  • ಅಪ್ಲಿಕೇಶನ್ ಮೋಡ್ : Online ಮೋಡ್.
ಇದನ್ನು ಓದಿ : Gokak : ಪ್ರೇಮಿಗಳಿಬ್ಬರು ನೇಣಿಗೆ ಶರಣು.!
 ವೇತನ ಶ್ರೇಣಿ :
  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ ಅಧಿಸೂಚನೆಯ ಪ್ರಕಾರ,
  • ಆಯ್ಕೆಯಾದ ಅಭ್ಯುರ್ಥಿಗಳಿಗೆ ರೂ.48,480/- ರಿಂದ ರೂ.85,920/- ರವರೆಗೆ  ಪ್ರತಿ ತಿಂಗಳು ವೇತನ ನೀಡಲಾಗುವುದು. (ಲೆವೆಲ್-1, 7 ನೇ ವೇತನ ಆಯೋಗ)
ವಯೋಮಿತಿ :

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ (born between 2 July 1995 and 1 July 2005) ಮೀರಬಾರದು.

ವಯೋಮಿತಿ ಸಡಿಲಿಕೆ :
  • The Age Relaxation Extra as per the Rules
ಇದನ್ನು ಓದಿ : ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!
ಅರ್ಜಿ ಶುಲ್ಕ :
  • ಎಸ್‌ಸಿ/ಎಸ್‌ಟಿ/ಪಿಹೆಚ್ ಅಭ್ಯರ್ಥಿಗಳು : ರೂ. 175/-
  • ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ. 850/-
ಆಯ್ಕೆ ಪ್ರಕ್ರಿಯೆ :
  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆ ಪ್ರಕ್ರಿಯೆ ಜರುಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನೇಮಕಾತಿ 2025 ಅಧಿಸೂಚನೆಗೆ ಭೇಟಿ ನೀಡಿ.
  • ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಅರ್ಜಿ ನಮೂನೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  • ಮುಂದಿನ ಬಳಕೆಗಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ ಮುದ್ರಣ (Print) ವನ್ನು ತೆಗೆದುಕೊಳ್ಳಿ.
ಇದನ್ನು ಓದಿ : Illicit ಸಂಬಂಧ ಆರೋಪ : ಮಹಿಳೆಯ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಜುಲೈ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಜುಲೈ 2025 ರವರೆಗೆ (ರಾತ್ರಿ 11:59)
ಪ್ರಮುಖ ಲಿಂಕ್‌ಗಳು :

Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

0

ಜನಸ್ಪಂದನ ನ್ಯೂಸ್, ಬೆಳಗಾವಿ : ಕಳೆದ 3-4 ದಿನಗಳ ಹಿಂದೆ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ (Hukkeri) ಪಿಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರು ಕಳೆದ ಜೂನ್ 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಹುಕ್ಕೇರಿ (Hukkeri) ಪೊಲೀಸ್ ಠಾಣೆಗೆ ತಂದಿದ್ದರು.

ಇದನ್ನು ಓದಿ : ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!

ಅಕ್ರಮವಾಗಿ ಗೋವು ಸಾಗಣೆ ಸಂಬಂಧ ಆರೋಪಿಗಳ ವಿರುದ್ಧ ಕೇಸ್ ದಾಖಲಿಸದೆ ಹುಕ್ಕೇರಿ (Hukkeri) ಪೊಲೀಸರು ಬಿಟ್ಟು ಕಳುಹಿಸಿದ್ದರು. ಈ ವಿಷಯದ ಕುರಿತು ಹುಕ್ಕೇರಿ (Hukkeri) ಪಿಎಸ್ಐ ಮೇಲಧಿಕಾರಿಗಳ ಗಮನಕ್ಕೂ ತಂದಿರಲಿಲ್ಲ.

ಇನ್ನು ಬೆಳಗಾವಿ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಗೆ ಗಡೀಪಾರಾಗಿದ್ದ ಶ್ರೀರಾಮ ಸೇನೆಯ ಕಾರ್ಯಕರ್ತ ರೌಡಿಶೀಟರ್ ಮಹಾವೀರ ಎಂಬಾತನನ್ನು ಹಾಗೇ ಬಿಟ್ಟು ಕಳಿಸಿದ್ದಾರೆ. ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಈ ಎಲ್ಲ ಅಂಶಗಳನ್ನು ಪರಿಗಣಿಸಿ ಹುಕ್ಕೇರಿ (Hukkeri) ಪಿಎಸ್‌ಐ ನಿಖಿಲ್​ ಕಾಂಬ್ಳೆ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಅಮಾನತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಶ್ರೀರಾಮ ಸೇನೆ ತನ್ನ ಸಂಘಟನೆಯ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ (Hukkeri, Ingalagi) ಹೊಡೆದ ಪ್ರಕರಣದ ಎಲ್ಲಾ ಆರೋಪಿಗಳ ಬಂಧನ ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ಜುಲೈ ಮೂರರಂದು ಹುಕ್ಕೇರಿ (Hukkeri) ತಾಲೂಕಿನ ಇಂಗಳಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ.

Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 02 ರ ಬುಧವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಹೊಸ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ಹಳೆಯ ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಆತ್ಮೀಯರಿಂದ ಅಮೂಲ್ಯ ವಿಷಯಗಳನ್ನು ಸಂಗ್ರಹಿಸಲಾಗುತ್ತದೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ವೃತ್ತಿಪರ ವ್ಯವಹಾರಗಳು ಅನುಕೂಲಕರವಾಗಿರುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.

*ವೃಷಭ ರಾಶಿ*

ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದರಿಂದ ನಷ್ಟ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸ ನಿಧಾನವಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಾದವಿವಾದಗಳು ಉಂಟಾಗುತ್ತವೆ. ದೂರ ಪ್ರಯಾಣದದಿಂದ ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ ಮತ್ತು ಉದ್ಯೋಗಗಳಲ್ಲಿ ಶ್ರಮ ಹೆಚ್ಚಾಗುತ್ತದೆ.

*ಮಿಥುನ ರಾಶಿ*

ಕೌಟುಂಬಿಕ ವಿಷಯಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಸಕಾಲಕ್ಕೆ ಬರಬೇಕಾದ ಹಣ ದೊರೆಯುತ್ತದೆ. ಪ್ರಮುಖ ವ್ಯವಹಾರಗಳು ಯೋಜಿತ ಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹೊಸ ವಾಹನ ಯೋಗವಿದೆ. ವೃತ್ತಿಪರ ವ್ಯವಹಾರಗಳು ನಿರೀಕ್ಷೆಗೂ ಮೀರಿ ಲಾಭವನ್ನು ಪಡೆಯುತ್ತವೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ.

*ಕಟಕ ರಾಶಿ*

ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ ಮತ್ತು ಆರ್ಥಿಕ ಏರಿಳಿತಗಳಿಂದ ಮುಕ್ತಿ ಸಿಗುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ ಮತ್ತು ಉದ್ಯೋಗಿಗಳು ಅಧಿಕಾರಿಗಳ ಕೃಪೆಗೆ ಪಾತ್ರರಾಗುತ್ತಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!
*ಸಿಂಹ ರಾಶಿ*

ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ.ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ.

*ಕನ್ಯಾ ರಾಶಿ*

ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ ಮತ್ತು ಸಹೋದರ ಸಂಬಂಧಿ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೊಂಡ ಕೆಲಸದಲ್ಲಿ ಸಣ್ಣಪುಟ್ಟ ಅಡೆತಡೆಗಳು ಉಂಟಾಗುತ್ತವೆ. ಮನೆಯ ಹೊರಗೆ ಸಾಲದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ವ್ಯಾಪಾರದಲ್ಲಿ ಪಾಲುದಾರರೊಂದಿಗೆ ವಿವಾದಕ್ಕೆ ಹೋಗದಿರುವುದು ಉತ್ತಮ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ತುಲಾ ರಾಶಿ*

ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ, ಕುಟುಂಬ ಸದಸ್ಯರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಕೆಲವು ವ್ಯವಹಾರಗಳಲ್ಲಿ ಸಂಗಾತಿಯ ಸಹಾಯ ತೆಗೆದುಕೊಳ್ಳುವುದು ಒಳ್ಳೆಯದು. ವೃತ್ತಿಪರ ಉದ್ಯೋಗಗಳಲ್ಲಿ ಅಪೇಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

*ವೃಶ್ಚಿಕ ರಾಶಿ*

ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಆರ್ಥಿಕ ವಾತಾವರಣ ಉತ್ತಮವಾಗಿರುತ್ತದೆ. ಅಗತ್ಯಕ್ಕೆ ತಕ್ಕಂತೆ ಸಂಬಂಧಿಕರಿಂದ ನೆರವು ದೊರೆಯುತ್ತದೆ.ವೃತ್ತಿ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ದಕ್ಷತೆಯಿಂದ ಅಧಿಕಾರಿಗಳಿಂದ ಮನ್ನಣೆಯನ್ನು ಪಡೆಯುತ್ತೀರಿ ಮತ್ತು ವ್ಯವಹಾರಗಳು ಲಾಭದಾಯಕವಾಗಿರುತ್ತದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!
*ಧನುಸ್ಸು ರಾಶಿ*

ವೃತ್ತಿಪರ ವ್ಯವಹಾರದಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ ಮತ್ತು ಹೆಚ್ಚುವರಿ ಜವಾಬ್ದಾರಿಗಳಿಂದ ಉದ್ಯೋಗಿಗಳಿಗೆ ವಿಶ್ರಾಂತಿ ಇರುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ವಿನಾಕಾರಣ , ಆದಾಯಕ್ಕೆ ಮೀರಿದ ಖರ್ಚುಗಳು ಇರುತ್ತವೆ, ಸ್ನೇಹಿತರೊಂದಿಗೆ ವಿವಾದಗಳಿರುತ್ತವೆ. ವಾಹನ ಪ್ರಯಾಣದಲ್ಲಿ ಹೆಚ್ಚು ಜಾಗರೂಕರಾಗಿರಿ.

*ಮಕರ ರಾಶಿ*

ದೂರದ ಸಂಬಂಧಿಕರಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತದೆ. ವೃತ್ತಿ ಪರ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಖರ್ಚು, ಶ್ರಮ ಅಧಿಕವಾಗುತ್ತದೆ. ಕೈಗೊಂಡ ಕೆಲಸಗಳು ಮಂಡಗತಿಯಲ್ಲಿ ಸಾಗುತ್ತವೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ವಿವಾದಕ್ಕೆ ಹೋಗದಿರುವುದು ಉತ್ತಮ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.

*ಕುಂಭ ರಾಶಿ*

ಮನೆಯ ಹೊರಗೆ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ, ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ ಮತ್ತು ಗೃಹ ನಿರ್ಮಾಣ ಕಾರ್ಯಗಳು ವೇಗಗೊಳ್ಳುತ್ತವೆ. ಪ್ರಮುಖ ಕಾರ್ಯಗಳು ಅನಾಯಾಸವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಅಪೇಕ್ಷಿತ ಪ್ರಗತಿಯನ್ನು ಸಾಧಿಸುತ್ತೀರಿ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳ ಹೊರತಾಗಿಯೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ.

*ಮೀನ ರಾಶಿ*

ಅಗತ್ಯಕ್ಕೆ ಕೈಯಲ್ಲಿ ಹಣ ಇರವುದಿಲ್ಲ.ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಫಲಿತಾಂಶ ಪಡೆಯುತ್ತೀರಿ. ಕುಟುಂಬದ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಉದ್ಯೋಗದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Gokak : ಪ್ರೇಮಿಗಳಿಬ್ಬರು ನೇಣಿಗೆ ಶರಣು.!

0

ಜನಸ್ಪಂದನ ನ್ಯೂಸ್, ಗೋಕಾಕ : ಬೆಳಗಾವಿ ಜಿಲ್ಲೆಯ ಯರಗಟ್ಟಿ ಸಮೀಪದಲ್ಲಿರುವ, ಗೋಕಾಕ (Gokak) ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ‍ಪ್ರೇಮಿಗಳು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾಗಿದ್ದಾರೆ.

ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾದ ಪ್ರೇಮಿಗಳನ್ನು ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾದ ರಾಘವೇಂದ್ರ (28) ಹಾಗೂ ರಂಜಿತಾ (25) ಎಂದು ಗುರುತಿಸಲಾಗಿದೆ.

ಗೋಕಾಕ (Gokak) ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಈ ಪ್ರೇಮಿಗಳಿಬ್ಬರು ಆಟೊ ರಿಕ್ಷಾ ಒಂದರಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!

ಆಟೊದ ಹಿಂದಿನ ಸೀಟಿನ ಮೇಲಿನ ಕಬ್ಬಿಣದ ಸಲಾಖೆಗೆ ಹಗ್ಗ ಕಟ್ಟಿದ್ದು, ಇಬ್ಬರ ದೇಹಗಳೂ ಕಾಲು ಮುದುಡಿಕೊಂಡು ಕೆಳಗೆ ಇಳಿಬಿಟ್ಟಂಥ ಸ್ಥಿತಿಯಲ್ಲಿ ಹಿರೇನಂದಿ ಸರಹದ್ದಿಲ್ಲಿ ಪತ್ತೆಯಾಗಿವೆ.

ಗೋಕಾಕ (Gokak) ತಾಲ್ಲೂಕಿನ ಹಿರೇನಂದಿ ಗ್ರಾಮವು ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಗ್ರಾಮಕ್ಕೆ ಹೊಂದಿಕೊಂಡಿದ್ದು, ಮಂಗಳವಾರ (ಜು.01) ಬೆಳಿಗ್ಗೆ ಸತ್ತಿಗೇರಿ ಗ್ರಾಮಸ್ಥರಿಗೆ ವಿಷಯ ಗೊತ್ತಾಗಿದೆ.

ಸೋಮವಾರ ರಾತ್ರಿ ಗೋಕಾಕ (Gokak) ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಈ ಪ್ರೇಮಿಗಳಿಬ್ಬರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನು ಓದಿ : False murder case : ಅಮಾಯಕ ಜೈಲಿಗೆ ; 3 ಪೊಲೀಸ್ ಅಧಿಕಾರಿಗಳು ಸಸ್ಪೆಂಡ್.!

ಮುನವಳ್ಳಿ ಪಟ್ಟಣದ ಅಟೋ ಓಡಿಸುತ್ತಿದ್ದ ರಾಘವೇಂದ್ರ, ರಂಜೀತಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಮದುವೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದರು. ಆದರೆ, ಮನೆಯಲ್ಲಿ ರಂಜೀತಾ 15 ದಿನಗಳ ಹಿಂದೆ ಅಷ್ಟೇ ಬೇರೊಬ್ಬ ಹುಡುಗನ ಜೊತೆ ಮದುವೆ ನಿಶ್ಚಿತಾರ್ಥ ಮಾಡಿ ಮುಗಿಸಿದ್ದಾರೆ.

ಇದರಿಂದ ಮನನೊಂದು ಇಬ್ಬರು ಒಟ್ಟಿಗೆ ಸಾಯಲು ತೀರ್ಮಾನಿಸಿ ಇಬ್ಬರು ನೇಣುಬಿಗಿದುಕೊಂಡು ಗೋಕಾಕ (Gokak) ತಾಲೂಕಿನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತದೆ.

ಘಟನಾ ಸ್ಥಳಕ್ಕೆ ಗೋಕಾಕ (Gokak) ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Astrology : ಹೇಗಿದೆ ಗೊತ್ತಾ.? ಜುಲೈ 01 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 01 ರ ಮಂಗಳವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

results of the twelve zodiac signs

*ಮೇಷ ರಾಶಿ*

ಮೇಷ ರಾಶಿಯ ಇಂದು ಉತ್ತಮ ಪ್ರದರ್ಶನವು ಇತರ ಜನರನ್ನು ಮೆಚ್ಚಿಸುತ್ತದೆ. ನಿಮ್ಮ ನಿತ್ಯದ ಕೆಲಸಗಳ ಹೊರತಾಗಿ ಏನನ್ನಾದರೂ ಮಾಡಲು ಪ್ರಯತ್ನಿಸಿದರೆ, ನೀವು ಯಶಸ್ವಿಯಾಗುತ್ತೀರಿ. ವ್ಯಾಪಾರಸ್ಥರಿಗೆ ದಿನವು ನಿರಾಶಾದಾಯಕವಾಗಿರುತ್ತದೆ. ಉದ್ಯೋಗಸ್ಥರಿಗೆ ಇಂದು ನೆಮ್ಮದಿಯ ದಿನವಾಗಿರುತ್ತದೆ.

*ವೃಷಭ ರಾಶಿ*

ವೃಷಭ ರಾಶಿಯವರ ಕುಟುಂಬ ಜೀವನದಲ್ಲಿ ಅಸ್ಥಿರತೆ ಉಂಟಾಗಬಹುದು. ನಿಮ್ಮ ಪೋಷಕರೊಂದಿಗೆ ನೀವು ಕೆಲವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಪ್ರೇಮ ವ್ಯವಹಾರಗಳಿಗೆ ಸಮಯ ಅನುಕೂಲಕರವಾಗಿದೆ. ಸಂಬಳ ಪಡೆಯುವ ಜನರು ಕಠಿಣ ಪರಿಶ್ರಮದಿಂದ ತಮ್ಮ ಮೇಲಾಧಿಕಾರಿಗಳನ್ನು ತೃಪ್ತಿಪಡಿಸಬಹುದು.

*ಮಿಥುನ ರಾಶಿ*

ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಮತ್ತು ವಾಣಿಜ್ಯಿಕವಾಗಿ ಲಾಭದಾಯಕ ಪ್ರಯಾಣಗಳು ಸಾಧ್ಯವಾಗಬಹುದು. ಇದು ನಿಮಗೆ ಆಹ್ಲಾದಕರ ಅನುಭವವಾಗಿರುತ್ತದೆ. ಆತ್ಮವಿಶ್ವಾಸ ಮತ್ತು ಶಕ್ತಿಯ ಪೂರ್ಣ, ನೀವು ಉತ್ತಮ ಲಾಭ ಗಳಿಸುವಿರಿ. ಕುಟುಂಬದ ವಾತಾವರಣದಲ್ಲಿನ ಒತ್ತಡದ ಸಂದರ್ಭಗಳಿಂದಾಗಿ, ಕುಟುಂಬ ಸದಸ್ಯರು ನಿಮ್ಮ ಯಶಸ್ಸನ್ನು ಸಂಪೂರ್ಣವಾಗಿ ಆನಂದಿಸಲು ಸಾಧ್ಯವಾಗುವುದಿಲ್ಲ.

ಇದನ್ನು ಓದಿ : Police ಹಲ್ಲೆಯಿಂದ ರಸ್ತೆಯಲ್ಲಿಯೇ ಕುಸಿದು ಬಿದ್ದ ಅಂಗಡಿ ಮಾಲೀಕ.!
*​ಕಟಕ ರಾಶಿ*

ಕಟಕ ರಾಶಿಯವರು ವಿವಿಧ ಹಂತಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು. ನೀವು ಗೊಂದಲದ ಸ್ಥಿತಿಯಲ್ಲಿರುತ್ತೀರಿ ಮತ್ತು ಈ ಪರಿಸ್ಥಿತಿಯು ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸುವುದನ್ನು ತಡೆಯುತ್ತದೆ. ಈ ಸಮಯದಲ್ಲಿ ಸಂಪನ್ಮೂಲಗಳ ಕೊರತೆಯಿಂದಾಗಿ ಕೆಲವು ವ್ಯಾಪಾರ ಯೋಜನೆಗಳನ್ನು ತಡೆಹಿಡಿಯಬೇಕಾಗಬಹುದು.

*​ಸಿಂಹ ರಾಶಿ*

ಮೂಳೆಗಳು ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಹೋರಾಡುತ್ತಿರುವ ಸಿಂಹ ರಾಶಿಯವರಿಗೆ ಇದು ಕಷ್ಟಕರ ಸಮಯವಾಗಿರುತ್ತದೆ. ಹಿರಿಯ ನಾಗರಿಕರು ಯಾವುದೇ ರೀತಿಯ ಭಾವನಾತ್ಮಕ ಒಳಗೊಳ್ಳುವಿಕೆ ಮತ್ತು ದೀರ್ಘ ಪ್ರಯಾಣವನ್ನು ತಪ್ಪಿಸಬೇಕು.

*ಕನ್ಯಾ ರಾಶಿ*

ಕನ್ಯಾ ರಾಶಿಯ ಜನರ ಸಂವಹನ ಸಾಮರ್ಥ್ಯವು ಇಂದು ಸಾರ್ವಕಾಲಿಕ ಉತ್ತುಂಗದಲ್ಲಿರುತ್ತದೆ. ಆದ್ದರಿಂದ, ಯಾವುದೇ ಹೊಸ ಉದ್ಯಮಕ್ಕೆ ಇದು ಉತ್ತಮ ಸಮಯ. ಇಂದು ನೀವು ಹೆಚ್ಚಿನ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ನಿಮ್ಮ ಜೀವನಶೈಲಿಯನ್ನು ಸುಧಾರಿಸುವ ಹೊಸ ಸ್ವಾಧೀನಗಳನ್ನು ನೀವು ಹೊಂದಿರಬಹುದು. ಮನೆಗೆ ಅತಿಥಿಗಳ ಆಗಮನದಿಂದ ಮನೆಯ ವಾತಾವರಣವು ಆಹ್ಲಾದಕರವಾಗಿರುತ್ತದೆ.

*ತುಲಾ ರಾಶಿ*

ತುಲಾ ರಾಶಿಯವರು ಇಂದು ತಮ್ಮ ಸಂಪರ್ಕಗಳಿಂದಾಗಿ ವ್ಯಾಪಾರ ಮತ್ತು ವ್ಯವಹಾರದ ಸಂದರ್ಭದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದ. ನಿಮ್ಮ ಪ್ರಯತ್ನಗಳಲ್ಲಿ ನೀವು ಸರ್ವತೋಮುಖ ಯಶಸ್ಸನ್ನು ಸಾಧಿಸುವಿರಿ ಮತ್ತು ನಿಮ್ಮ ಶಕ್ತಿಗಳು ಹೆಚ್ಚಾಗುತ್ತವೆ. ನಿಮ್ಮ ಕುಟುಂಬದ ಹಿರಿಯರು ಎಲ್ಲಾ ಕಾರ್ಯಗಳಲ್ಲಿ ನಿಮಗೆ ಸಂತೋಷದಿಂದ ಸಹಾಯ ಮಾಡುತ್ತಾರೆ.

*ವೃಶ್ಚಿಕ ರಾಶಿ*

ವೃಶ್ಚಿಕ ರಾಶಿಯವರು ಇಂದು ಎಲ್ಲಾ ಚಟುವಟಿಕೆಗಳಲ್ಲಿ ಮಿಂಚುತ್ತಾರೆ ಮತ್ತು ಅದೃಷ್ಟವು ನಿಮ್ಮನ್ನು ಉನ್ನತ ಸ್ಥಾನಕ್ಕೆ ತರುತ್ತದೆ. ಯಾವುದೇ ವಿಶೇಷ ಕೆಲಸವು ಉದ್ಯೋಗಿಗಳಿಗೆ ಯಶಸ್ಸನ್ನು ನೀಡುತ್ತದೆ. ವಿದೇಶಿ ಸಂಪರ್ಕ ಹೊಂದಿರುವ ಜನರು ಕೆಲವು ಹಠಾತ್ ಲಾಭಗಳನ್ನು ಪಡೆಯುತ್ತಾರೆ ಮತ್ತು ಪ್ರಯಾಣವನ್ನೂ ಮಾಡಬಹುದು. ಇಂದು ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ಇದ್ದಕ್ಕಿದ್ದಂತೆ ವೆಚ್ಚಗಳು ಹೆಚ್ಚಾಗಲಿವೆ. ಶ್ರೀ ಕೃಷ್ಣನನ್ನು ಆರಾಧಿಸಿ.

ಇದನ್ನು ಓದಿ : False murder case : ಅಮಾಯಕ ಜೈಲಿಗೆ ; 3 ಪೊಲೀಸ್ ಅಧಿಕಾರಿಗಳು ಸಸ್ಪೆಂಡ್.!
*ಧನುಸ್ಸು ರಾಶಿ*

ಧನು ರಾಶಿಯವರು ಬಹಿರಂಗವಾಗಿ ಮಾತನಾಡುವುದರಿಂದ ನಿಮ್ಮ ಮನಸ್ಸನ್ನು ಕುಟುಂಬ ಸದಸ್ಯರೊಂದಿಗೆ ಮಾತನಾಡಲು ಸಾಧ್ಯವಾಗುತ್ತದೆ. ಈ ಬಾರಿ ನಿಮ್ಮ ಚಾಕಚಕ್ಯತೆಯಿಂದ ನೀವು ಅವರಿಂದ ಸಹಾಯ ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಮತ್ತು ಕಾರ್ಮಿಕ ವರ್ಗಕ್ಕೆ ದಿನವು ಶುಭವಲ್ಲದಿದ್ದರೂ, ನಿಮ್ಮ ಗುರಿ ಮತ್ತು ಮಹತ್ವಾಕಾಂಕ್ಷೆಗಳನ್ನು ಸಾಧಿಸಲು ನೀವು ಕ್ರಿಯಾತ್ಮಕವಾಗಿರಬೇಕು.

*ಮಕರ ರಾಶಿ*

ಮಕರ ರಾಶಿಯವರಿಗೆ ಇದು ಮಿಶ್ರ ಫಲಗಳ ಕಾಲವಾಗಿರುತ್ತದೆ. ಈ ಸಮಯದಲ್ಲಿ ನೀವು ಸ್ವಲ್ಪ ಚಿಂತಿತರಾಗಿರಬಹುದು. ನೀವು ಅನಗತ್ಯ ತೊಡಕುಗಳಿಗೆ ಒಳಗಾಗಬಹುದು ಮತ್ತು ನಡೆಯುತ್ತಿರುವ ಯೋಜನೆಗಳಲ್ಲಿ ನೀವು ಅಡೆತಡೆಗಳನ್ನು ಎದುರಿಸಬಹುದು. ಹಣಕಾಸಿನ ಸಮಸ್ಯೆಗಳನ್ನು ಪರಿಹರಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು.

*ಕುಂಭ ರಾಶಿ*

ಈ ಅವಧಿಯಲ್ಲಿ ಕುಂಭ ರಾಶಿಯವರು ಆರ್ಥಿಕವಾಗಿ ಸಮೃದ್ಧರಾಗುತ್ತಾರೆ. ನೀವು ಗೌರವ ಮತ್ತು ಖ್ಯಾತಿ ಹೆಚ್ಚಾಗುತ್ತದೆ. ವ್ಯಾಪಾರವೂ ವಿಸ್ತರಿಸಬಹುದು. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ನಿಮ್ಮ ಪರಿಶ್ರಮಕ್ಕೆ ಫಲ ಸಿಗಲಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ಆಹ್ಲಾದಕರ ಸಮಯವನ್ನು ಕಳೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ಸಂಬಂಧವು ಸೌಹಾರ್ದಯುತವಾಗಿರುತ್ತದೆ.

*ಮೀನ ರಾಶಿ*

ಮೀನ ರಾಶಿಯವರು ವಾಣಿಜ್ಯಿಕವಾಗಿ ಬಹಳ ಯಶಸ್ವಿಯಾಗುತ್ತಾರೆ ಮತ್ತು ನಿಮ್ಮ ಹೆಸರು ಮತ್ತು ಖ್ಯಾತಿಯು ವಿಶಾಲವಾಗಿರುತ್ತದೆ. ನೀವು ಉತ್ತಮ ಆರೋಗ್ಯವನ್ನು ಆನಂದಿಸುವಿರಿ ಮತ್ತು ನಿಮ್ಮ ಆತ್ಮವಿಶ್ವಾಸವು ಮಹತ್ತರವಾಗಿ ಹೆಚ್ಚಾಗುತ್ತದೆ. ನಿಮ್ಮ ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳ ಗಮನವನ್ನು ನೀವು ಸೆಳೆಯುವಿರಿ. ಇಂದಿನ ದಿನವು ಶುಭ ಸುದ್ದಿಯೊಂದಿಗೆ ಪ್ರಾರಂಭವಾಗಲಿದೆ.

ಇದನ್ನು ಓದಿ : Gokak : ಪ್ರೇಮಿಗಳಿಬ್ಬರು ನೇಣಿಗೆ ಶರಣು.!

ಆಸ್ಪತ್ರೆಯಲ್ಲಿಯೇ 19 ವರ್ಷದ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು throat ಸೀಳಿದ ಯುವಕ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆಸ್ಪತ್ರೆಯಲ್ಲಿ ಎಲ್ಲರೆದುರೆ ಯುವಕನೊಬ್ಬ 12 ನೇ ತರಗತಿ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು ಆಕೆಯ ಕತ್ತು (throat) ಸೀಳಿದ ಭಯಾನಕ ಮತ್ತು ಹಿಂಸಾತ್ಮಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಎಲ್ಲಿ ಪ್ರಾಣಗಳನ್ನು ಉಳಿಸುವ ಸ್ಥಳವೆಂದು ಅಲ್ಲಿಗೆ ಬರುತ್ತಾರೋ, ಅಲ್ಲಿಯೇ ಓರ್ವ ಯುವತಿಯ ಪ್ರಾಣ ಪಕ್ಷಿ ಹಾರಿ ಹೋಗಿರುವುದು ದುರಾದೃಟ್‌ಕರ ಸಂಗತಿ.

ಮಧ್ಯಪ್ರದೇಶದ ನರಸಿಂಗ್‌ಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯೊಳಗೆ ಜೂನ್ 27 ರಂದು, 19 ವರ್ಷದ 12 ನೇ ತರಗತಿ ವಿದ್ಯಾರ್ಥಿನಿ ಎದೆಯ ಮೇಲೆ ಕುಳಿತು ಆಕೆಯ ಎಲ್ಲರೆದುರೆ ಆಕೆಯ ಕತ್ತು (throat) ಸೀಳಿದ್ದಾನೆ. ಈ ಹೃದಯವಿದ್ರಾವಕ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಯುವಕನ ಹಿಂಸಾತ್ಮಕ (throat) ಕೃತ್ಯವನ್ನು ಆಸ್ಪತ್ರೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ನೋಡುತ್ತಾ ನಿಂತರೇ ವಿನಯ ಯುವತಿಯ ರಕ್ಷಣೆಗೆ ಯಾರು ಮುಂದೆ ಬರದಿರುವುದು ದುರ್ದೈವದ ಸಂಗತಿ. ಸದ್ಯ ಇದರ ದೃಶ್ಯವು CCTV ಯಲ್ಲಿ ಸೆರೆಯಾಗಿದೆ. ಯುವತಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ.

ಇದನ್ನು ಓದಿ : ಹೃದಯಾಘಾತದಿಂದ Cricket ಆಡುವಾಗಲೇ ಯುವಕನ ಸಾವು.!

ಆಸ್ಪತ್ರೆಯಲ್ಲಿ 19 ವರ್ಷದ 12 ನೇ ತರಗತಿ ವಿದ್ಯಾರ್ಥಿನಿಯ ಕತ್ತು (throat) ಸೀಳಿದ ಯುವಕನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಕಪ್ಪು ಶರ್ಟ್ ಧರಿಸಿದ ಅಭಿಷೇಕ್, ವಿದ್ಯಾರ್ಥಿನಿಯನ್ನು ಥಳಿಸಿ, ನೆಲಕ್ಕೆ ಎಸೆದು ನಂತರ ಆಕೆಯ ಎದೆಯ ಮೇಲೆ ಕುಳಿತು ಚಾಕುವಿನಿಂದ ಕತ್ತು ಸೀಳಿ ಕೊಲ್ಲುವುದು ಸ್ಥಳೀಯ CCTV ಕ್ಯಾಮರಾದಲ್ಲಿ ಕಾಣಬಹುದು.

ಈ ದುರ್ಘಟನೆ ಹಗಲು ಹೊತ್ತಿನಲ್ಲಿ ಅದು ಆಸ್ಪತ್ರೆಯ ತುರ್ತು ವಿಭಾಗದ ಸಮೀಪ ಮತ್ತು ವೈದ್ಯರು ಮತ್ತು ಕಾವಲುಗಾರರಿಂದ ಕೆಲವೇ ಮೀಟರ್ ದೂರದಲ್ಲಿ ನಡೆದಿದೆ. ಯುವಕ ಸುಮಾರು 10 ನಿಮಿಷಗಳ ಕಾಲ ಯುವತಿಯ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದು ಬರುತ್ತದೆ. ಘಟನಾ ನಂತರ ಯುವಕನು ಸಹ ತನ್ನ ಗಂಟಲ (throat) ನ್ನು ತಾನೇ ಕೊಯ್ದುಕೊಳ್ಳಲು ಪ್ರಯತ್ನಿಸಿ ಆಮೇಲೆ ಆಸ್ಪತ್ರೆಯ ಹೊರಗೆ ನಿಲ್ಲಿಸಿದ್ದ ಬೈಕನ್ನು ಸ್ಟಾರ್ಟ್ ಮಾಡಿ ಪರಾರಿಯಾಗಿದ್ದಾನೆ.

ಘಟನೆಯ ದಿನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಂಧ್ಯಾ ಮನೆಯಿಂದ ಹೊರಟು, ಹೆರಿಗೆ ವಾರ್ಡ್‌ನಲ್ಲಿರುವ ತನ್ನ ಸ್ನೇಹಿತನ ಅತ್ತಿಗೆಯನ್ನು ಭೇಟಿ ಮಾಡುತ್ತಿರುವುದಾಗಿ ತನ್ನ ಕುಟುಂಬಕ್ಕೆ ತಿಳಿಸಿ ಬಂದಿದ್ದಳು.

ಇದನ್ನು ಓದಿ : Illicit ಸಂಬಂಧ ಆರೋಪ : ಮಹಿಳೆಯ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ.!

ಈ ವೇಳೆ ಅಭಿಷೇಕ್ ಮಧ್ಯಾಹ್ನದಿಂದ ಆಸ್ಪತ್ರೆಯಲ್ಲಿ ಸುತ್ತಾಡುತ್ತಿದ್ದ ಎಂದು ವರದಿಯಾಗಿದೆ. ಬಹುಶಃ ಅವಳಿಗಾಗಿ ಕಾಯುತ್ತಿದ್ದನೇನೋ ಅನಿಸುತ್ತೇ. ಈ ಮಧ್ಯ ಅಂದರೆ ಘಟನೆಯ ಪೂರ್ವದಲ್ಲಿ ಮೊದಲು ಇಬ್ಬರೂ ಕೊಠಡಿ ಸಂಖ್ಯೆ 22 ರ ಹೊರಗೆ ಸಂಕ್ಷಿಪ್ತವಾಗಿ ಮಾತನಾಡಿದರು ಎನ್ನಲಾಗಿದೆ.

ದುರ್ಘಟನೆಯ ವಿಷಯವನ್ನು ವಿದ್ಯಾರ್ಥಿನಿಯ ಕುಟುಂಬಕ್ಕೆ ಮಧ್ಯಾಹ್ನ 3:30 ರ ಸುಮಾರಿಗೆ ನೀಡಲಾಯಿತು. ಅವರು ಆಸ್ಪತ್ರೆಗೆ ತಲುಪುವವರಗೆ ಆಕೆಯ ದೇಹವು ಇನ್ನೂ ಕತ್ತು ಸೀಳಿದ (throat) ಸ್ಥಳದಲ್ಲಿತ್ತು. ಘಟನೆ ಪರಿಣಾಮವಾಗಿ ಕುಟುಂಬಸ್ಥರು ತೀವ್ರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿನಿಯ ಕತ್ತು (throat) ಸೀಳಿ ಕೊಲೆ ಮಾಡಿದ ಉದ್ದೇಶದ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.

False murder case : ಅಮಾಯಕ ಜೈಲಿಗೆ ; 3 ಪೊಲೀಸ್ ಅಧಿಕಾರಿಗಳು ಸಸ್ಪೆಂಡ್.!

ಜನಸ್ಪಂದನ ನ್ಯೂಸ್‌, ಮೈಸೂರು : ಸುಳ್ಳು ಕೊಲೆ ಕೇಸ್​ (False murder case) ಹಾಕಿ ಅಮಾಯಕನೋರ್ವನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್​ಪೆಕ್ಟರ್ ಸೇರಿ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಮೂವರು ಪೊಲೀಸ್‌ ಅಧಿಕಾರಿಗಳು, ಪತ್ನಿ ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ ಪತಿಯ ಮೇಲೆಯೇ ಪತ್ನಿಯ ಕೊಲೆ ಆರೋಪ ಹೊರಿಸಿ, ಸುಳ್ಳು ಪ್ರಕರಣ (False murder case) ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಮೂವರು ಪೊಲೀಸ್‌ ಅಧಿಕಾರಿಗಳನ್ನು ಇಲಾಖೆ ಅಮಾನತು ಮಾಡಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಕೊಡಗು ಜಿಲ್ಲೆಯ ಕುಶಾಲನಗರದ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಪ್ರಕಾಶ್‌, ಮೈಸೂರಿನ ಇಲವಾಲ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಮಹೇಶ್‌ಕುಮಾರ್ ಮತ್ತು ಜಯಪುರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಪ್ರಕಾಶ್‌ ಎತ್ತಿನಮನಿ ಅವರನ್ನು ಅಮಾನತುಗೊಳಿಸಿ ಪೊಲೀಸ್‌ ಆದೇಶ ಹೊರಡಿಸಿದೆ.

ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ಸುರೇಶ್ ಎಂಬುವನ ವಿರುದ್ಧ ಅಂದು ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್ ಸುಳ್ಳು ಚಾರ್ಜ್​ಶೀಟ್​​ (False murder case) ಸಲ್ಲಿಸಿದ್ದರು. ಇದೀಗ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದಾಗ ಸುಳ್ಳು ಚಾರ್ಜ್​​ಶೀಟ್​ ಹಾಕಿರುವುದು ಬೆಳಕಿಗೆ ಬಂದಿದೆ.

ಪ್ರಕರಣದ (False murder case) ಹಿನ್ನೆಲೆ :

ಕುಶಾಲನಗರ ಠಾಣೆಯಲ್ಲಿ ಸುರೇಶ್‌ ಎಂಬುವವರು ಕಳೆದ 2020ರ ನವ್ಹಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ದೂರು ನೀಡಿದ್ದರು. ಬೆಟ್ಟದಪುರದಲ್ಲಿ 2020ರ ನವೆಂಬರ್​ 12 ರಂದು ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿತ್ತು.

ಮಹಿಳೆ ಬಲವಾದ ಏಟಿನಿಂದ ಮೃತಪಟ್ಟಿದ್ದಾರೆ ಎಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖವಾದ ಹಿನ್ನಲೆಯಲ್ಲಿ ಮಹಿಳೆ ಕೊಲೆಯಾಗಿ ಸತ್ತಿರುವುದು ಸ್ಪಷ್ಟವಾಗಿತ್ತು.

ಇದನ್ನು ಓದಿ : Accident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!

ಆಗ ಬೆಟ್ಟದಪುರದ ಪೊಲೀಸರು ಸುರೇಶ್‌ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿದ್ದಾರೆಂದು ಬಂಧಿಸಿ, ನ್ಯಾಯಾಲಯಕ್ಕೆ ಸುಳ್ಳು ಚಾರ್ಜ್​ಶೀಟ್​​ (False murder case) ಸಲ್ಲಿಸಿ ಎರಡು ವರ್ಷ ಜೈಲಿನಲ್ಲಿದ್ದರು. ಆದರೆ ಸುರೇಶ ಮಾತ್ರ ನಾನು ಪತ್ನಿಯನ್ನು ಕೊಲೆ ಮಾಡಿಲ್ಲ, ಅವಳು ಬದುಕಿದ್ದಾಳೆ ಎಂದು ಪದೇ ಪದೆ ಮನವಿ ಮಾಡುತ್ತಲೇ ಬಂದಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನ ಸಾಕ್ಷಿದಾರರ ವಿಚಾರಣೆಯೂ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ಸುರೇಶ್​ ಮತ್ತು ಮಲ್ಲಿಗೆ ದಂಪತಿಯ ಮಕ್ಕಳಾದ ಕೃಷ್ಣ, ಕೀರ್ತಿ ಎಂಬುವವರು ನಮ್ಮ ತಾಯಿ ಬದುಕಿದ್ದಾಳೆ, ನಮ್ಮ ತಾಯಿ ಸತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು.

ಇದನ್ನು ಓದಿ : Police ಹಲ್ಲೆಯಿಂದ ರಸ್ತೆಯಲ್ಲಿಯೇ ಕುಸಿದು ಬಿದ್ದ ಅಂಗಡಿ ಮಾಲೀಕ.!

ಕೊನೆಗೆ ಸುರೇಶ ಪತ್ನಿ ಮಲ್ಲಿಗೆ ನ್ಯಾಯಾಧೀಶರ ಮುಂದೆ ಮುಂದೆ 2025ರ ಏಪ್ರಿಲ್ 2ರಂದು ಹಾಜರಾಗಿದ್ದರು. ಪರಿಣಾಮವಾಗಿ ಕೋರ್ಟ್​ನಲ್ಲಿ ಪೊಲೀಸರು ಹೇಳಿದ್ದು ಕಟ್ಟುಕತೆ (False murder case) ಎಂದು ಸಾಬೀತಾಗಿತ್ತು. ಆದರೆ, ಅಪರಾಧವನ್ನೇ ಮಾಡಿರದ ಸುರೇಶ ಮಾತ್ರ ಕೊಲೆ ಆರೋಪಿಯಾಗಿ ಎರಡು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದಾರೆ.

ಇದೀಗ, ಸತ್ಯ ಹೊರ ಬಂದಿರುವುದರಿಂದ ಸುರೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುರೇಶ್ ವಿರುದ್ಧ ಸುಳ್ಳು ಕೇಸ್ (False murder case) ಹಾಕಿದ್ದ ಓರ್ವ ಇನ್ಸ್‌ಪೆಕ್ಟರ್, ಇಬ್ಬರು ಸಬ್‌ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಅಪರಾಧವನ್ನೇ ಮಾಡಿರದ ಸುರೇಶ ಕೊಲೆ ಆರೋಪಿಯಾಗಿ ಎರಡು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದು ಒಂದು ಕಡೆಯಾದರೇ, ಬೆಟ್ಟದಪುರದಲ್ಲಿ 2020ರ ನವೆಂಬರ್​ 12 ರಂದು ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿತ್ತಲ್ಲಾ ಆ ದೇಹ ಯಾರದು.? ಆ ಮಹಿಳೆಯ ಕೊಲೆಗಾರ ಯಾರು.? ಎಂಬ ಪ್ರಶ್ನೆಗಳು ಇಲ್ಲಿ ಮೂಡುವುದು ಸಹಜ.