ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 63

False murder case : ಅಮಾಯಕ ಜೈಲಿಗೆ ; 3 ಪೊಲೀಸ್ ಅಧಿಕಾರಿಗಳು ಸಸ್ಪೆಂಡ್.!

0

ಜನಸ್ಪಂದನ ನ್ಯೂಸ್‌, ಮೈಸೂರು : ಸುಳ್ಳು ಕೊಲೆ ಕೇಸ್​ (False murder case) ಹಾಕಿ ಅಮಾಯಕನೋರ್ವನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್​ಪೆಕ್ಟರ್ ಸೇರಿ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಮೂವರು ಪೊಲೀಸ್‌ ಅಧಿಕಾರಿಗಳು, ಪತ್ನಿ ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ ಪತಿಯ ಮೇಲೆಯೇ ಪತ್ನಿಯ ಕೊಲೆ ಆರೋಪ ಹೊರಿಸಿ, ಸುಳ್ಳು ಪ್ರಕರಣ (False murder case) ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಮೂವರು ಪೊಲೀಸ್‌ ಅಧಿಕಾರಿಗಳನ್ನು ಇಲಾಖೆ ಅಮಾನತು ಮಾಡಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಕೊಡಗು ಜಿಲ್ಲೆಯ ಕುಶಾಲನಗರದ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಪ್ರಕಾಶ್‌, ಮೈಸೂರಿನ ಇಲವಾಲ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಮಹೇಶ್‌ಕುಮಾರ್ ಮತ್ತು ಜಯಪುರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಪ್ರಕಾಶ್‌ ಎತ್ತಿನಮನಿ ಅವರನ್ನು ಅಮಾನತುಗೊಳಿಸಿ ಪೊಲೀಸ್‌ ಆದೇಶ ಹೊರಡಿಸಿದೆ.

ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ಸುರೇಶ್ ಎಂಬುವನ ವಿರುದ್ಧ ಅಂದು ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್ ಸುಳ್ಳು ಚಾರ್ಜ್​ಶೀಟ್​​ (False murder case) ಸಲ್ಲಿಸಿದ್ದರು. ಇದೀಗ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದಾಗ ಸುಳ್ಳು ಚಾರ್ಜ್​​ಶೀಟ್​ ಹಾಕಿರುವುದು ಬೆಳಕಿಗೆ ಬಂದಿದೆ.

ಪ್ರಕರಣದ (False murder case) ಹಿನ್ನೆಲೆ :

ಕುಶಾಲನಗರ ಠಾಣೆಯಲ್ಲಿ ಸುರೇಶ್‌ ಎಂಬುವವರು ಕಳೆದ 2020ರ ನವ್ಹಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ದೂರು ನೀಡಿದ್ದರು. ಬೆಟ್ಟದಪುರದಲ್ಲಿ 2020ರ ನವೆಂಬರ್​ 12 ರಂದು ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿತ್ತು.

ಮಹಿಳೆ ಬಲವಾದ ಏಟಿನಿಂದ ಮೃತಪಟ್ಟಿದ್ದಾರೆ ಎಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖವಾದ ಹಿನ್ನಲೆಯಲ್ಲಿ ಮಹಿಳೆ ಕೊಲೆಯಾಗಿ ಸತ್ತಿರುವುದು ಸ್ಪಷ್ಟವಾಗಿತ್ತು.

ಇದನ್ನು ಓದಿ : Accident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!

ಆಗ ಬೆಟ್ಟದಪುರದ ಪೊಲೀಸರು ಸುರೇಶ್‌ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿದ್ದಾರೆಂದು ಬಂಧಿಸಿ, ನ್ಯಾಯಾಲಯಕ್ಕೆ ಸುಳ್ಳು ಚಾರ್ಜ್​ಶೀಟ್​​ (False murder case) ಸಲ್ಲಿಸಿ ಎರಡು ವರ್ಷ ಜೈಲಿನಲ್ಲಿದ್ದರು. ಆದರೆ ಸುರೇಶ ಮಾತ್ರ ನಾನು ಪತ್ನಿಯನ್ನು ಕೊಲೆ ಮಾಡಿಲ್ಲ, ಅವಳು ಬದುಕಿದ್ದಾಳೆ ಎಂದು ಪದೇ ಪದೆ ಮನವಿ ಮಾಡುತ್ತಲೇ ಬಂದಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನ ಸಾಕ್ಷಿದಾರರ ವಿಚಾರಣೆಯೂ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ಸುರೇಶ್​ ಮತ್ತು ಮಲ್ಲಿಗೆ ದಂಪತಿಯ ಮಕ್ಕಳಾದ ಕೃಷ್ಣ, ಕೀರ್ತಿ ಎಂಬುವವರು ನಮ್ಮ ತಾಯಿ ಬದುಕಿದ್ದಾಳೆ, ನಮ್ಮ ತಾಯಿ ಸತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು.

ಇದನ್ನು ಓದಿ : Police ಹಲ್ಲೆಯಿಂದ ರಸ್ತೆಯಲ್ಲಿಯೇ ಕುಸಿದು ಬಿದ್ದ ಅಂಗಡಿ ಮಾಲೀಕ.!

ಕೊನೆಗೆ ಸುರೇಶ ಪತ್ನಿ ಮಲ್ಲಿಗೆ ನ್ಯಾಯಾಧೀಶರ ಮುಂದೆ ಮುಂದೆ 2025ರ ಏಪ್ರಿಲ್ 2ರಂದು ಹಾಜರಾಗಿದ್ದರು. ಪರಿಣಾಮವಾಗಿ ಕೋರ್ಟ್​ನಲ್ಲಿ ಪೊಲೀಸರು ಹೇಳಿದ್ದು ಕಟ್ಟುಕತೆ (False murder case) ಎಂದು ಸಾಬೀತಾಗಿತ್ತು. ಆದರೆ, ಅಪರಾಧವನ್ನೇ ಮಾಡಿರದ ಸುರೇಶ ಮಾತ್ರ ಕೊಲೆ ಆರೋಪಿಯಾಗಿ ಎರಡು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದಾರೆ.

ಇದೀಗ, ಸತ್ಯ ಹೊರ ಬಂದಿರುವುದರಿಂದ ಸುರೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುರೇಶ್ ವಿರುದ್ಧ ಸುಳ್ಳು ಕೇಸ್ (False murder case) ಹಾಕಿದ್ದ ಓರ್ವ ಇನ್ಸ್‌ಪೆಕ್ಟರ್, ಇಬ್ಬರು ಸಬ್‌ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಅಪರಾಧವನ್ನೇ ಮಾಡಿರದ ಸುರೇಶ ಕೊಲೆ ಆರೋಪಿಯಾಗಿ ಎರಡು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದು ಒಂದು ಕಡೆಯಾದರೇ, ಬೆಟ್ಟದಪುರದಲ್ಲಿ 2020ರ ನವೆಂಬರ್​ 12 ರಂದು ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿತ್ತಲ್ಲಾ ಆ ದೇಹ ಯಾರದು.? ಆ ಮಹಿಳೆಯ ಕೊಲೆಗಾರ ಯಾರು.? ಎಂಬ ಪ್ರಶ್ನೆಗಳು ಇಲ್ಲಿ ಮೂಡುವುದು ಸಹಜ.

ಹೃದಯಾಘಾತದಿಂದ Cricket ಆಡುವಾಗಲೇ ಯುವಕನ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವಕನೋರ್ವ ಅಚ್ಚುಮೆಚ್ಚಿನ ಕ್ರಿಕೆಟ್‌ (Cricket) ಆಟ ಆಡುವಾಗಲೇ ಹೃದಯಾಘಾತಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆಯೊಂದು ಪಂಜಾಬ್‌ನ ನಡೆದಿರುವ ಬಗ್ಗೆ ವರದಿಯಾಗಿದೆ.

PSI

ಹೃದಯಾಘಾತವನ್ನು ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ ಎಂದೂ ಕರೆಯುತ್ತಾರೆ, ಇದು ಹೃದಯ ಸ್ನಾಯುವಿನ ಒಂದು ಭಾಗಕ್ಕೆ ರಕ್ತದ ಹರಿವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಿದಾಗ ಸಂಭವಿಸುವ ಗಂಭೀರವಾದ ವೈದ್ಯಕೀಯ ತುರ್ತುಸ್ಥಿತಿಯಾಗಿದೆ, ಇದು ಪೀಡಿತ ಅಂಗಾಂಶದ ಹಾನಿ ಅಥವಾ ಸಾವಿಗೆ ಕಾರಣವಾಗುತ್ತದೆ.

ಇತ್ತೀಚೆಗಿನ ದಿನಗಳಲ್ಲಂತು ದಿಢೀರ್‌ ಹೃದಯಾಘಾತ ಪ್ರಕರಣಗಳು ಹೆಚ್ಚುತಲೇ ಇವೆ. ಹಾಸನ ಜಿಲ್ಲೆಯೊಂದರಲ್ಲಿಯೇ ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಾರು 16 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಯ ಪ್ರಕಾರ, ಕಳೆದೆರಡು ವರ್ಷಗಳ ಅಂಕಿ ಅಂಶ ಪ್ರಕಾರ 507 ಜನರು ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಇವರಲ್ಲಿ 20 ರಿಂದ 30 ವಯಸ್ಸಿನ 14 ಮಂದಿ, 30 ರಿಂದ 40 ವಯಸ್ಸಿನ 40 ಹಾಗೂ 40 ವರ್ಷ ಮೇಲ್ಪಟ್ಟ 136 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬರುತ್ತಿದೆ. ಯುವ ಜನರೇ ಇಂತಹ ದಾರುಣ ಘಟನೆಯಲ್ಲಿ ಹೆಚ್ಚು ಬಲಿಯಾಗುತ್ತಿದ್ದಾರೆ ಎನ್ನುವುದು ಮಾತ್ರ ದುರಂತ.

ಇದೀಗ ಇಂತಹದೇ ಘಟನೆಯೊಂದು ಪಂಜಾಬ್‌ನ ಫಿರೋಜ್‌ಪುರ್‌ನಲ್ಲಿ ನಡೆದಿರುವುದು ವರದಿಯಾಗಿದ್ದು, ಕ್ರಿಕೆಟ್‌ ಆಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದ ಹಿನ್ನಲೆಯಲ್ಲಿ ಯುವಕನೋರ್ವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಪಂಜಾಬ್‌ನ ಫಿರೋಜ್‌ಪುರದ ಗುರು ಹರ್ ಸಹಾಯ್ ಪಟ್ಟಣದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ (Cricket) ಪಂದ್ಯವೊಂದರಲ್ಲಿ ಈ ಘಟನೆ ನಡೆದಿದ್ದು, ಹೃದಯಾಘಾತದಿಂದ ಮೃತಪಟ್ಟ ಯುವಕನ್ನು ಹರ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ.

ಪಂದ್ಯದಲ್ಲಿ ಬಾಲರ್‌ ಎಸೆದ ಚಂಡನ್ನು ಹರ್ಜಿತ್ ಸಿಂಗ್, ಸಿಕ್ಸರ್‌ ಬಾರಿಸಿದ ಮರು ಕ್ಷಣ ಸಹ ಆಟಗಾರರನ್ನು ಭೇಟಿಯಾಗಲು ತೆರಳಿದ್ದಾರೆ. ಅರ್ಧ ದಾರಿ ಕ್ರಮಿಸುತ್ತಿದಂತೆಯೇ ಹರ್ಜಿತ್ ಸಿಂಗ್ ಅಲ್ಲಿಯೇ ಕುಳಿತಿದ್ದಾರೆ. ಕುಳಿತ ಮರು ಕ್ಷಣವೇ ಅಲ್ಲೇ ಕುಸಿದು ಬಿದ್ದಿದ್ದಾರೆ. ಸಹ ಆಟಗಾರರು ಸಿಪಿಆರ್‌ ನೀಡಿದ್ದರೂ ಸಹ ಹರ್ಜಿತ್‌ ಬದುಕಿ ಉಳಿಯಲಿಲ್ಲ.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ಹರ್ಜಿತ್‌ ಸಿಂಗ್‌ ಎಂಬ ಯುವಕ Cricket ಆಡುವಾಗ ಹೃದಯಸ್ತಂಭನದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. DAV ಶಾಲಾ ಮೈದಾನದಲ್ಲಿ Cricket ಪಂದ್ಯಾವಳಿ ವೇಳೆ ನಡೆಯುತ್ತಿದ್ದ ಎನ್ನಲಾದ ಈ ಘಟನೆಯ ವಿಡಿಯೊವನ್ನು Mobile ಫೋನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ. ಸದ್ಯ ಇದರ ವಿಡಿಯೋ ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಕ್ರಿಕೆಟ್‌ (Cricket) ಆಟದ ವಿಡಿಯೋ :

https://twitter.com/i/status/1939223975726661946

Police ಹಲ್ಲೆಯಿಂದ ರಸ್ತೆಯಲ್ಲಿಯೇ ಕುಸಿದು ಬಿದ್ದ ಅಂಗಡಿ ಮಾಲೀಕ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಪೊಲೀಸ್ (Police) ರ ಹಲ್ಲೆಯಿಂದ ರಸ್ತೆಯಲ್ಲಿಯೇ ಅಂಗಡಿ ಮಾಲೀಕನೋರ್ವ ಪ್ರಜ್ಞೆ ಕಳೆದುಕೊಂಡು (lose consciousness) ಕುಸಿದು ಬಿದ್ದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಸಣ್ಣ ವಿಷಯಕ್ಕೆ ಪೊಲೀಸ್ (Police) ರ ಹಲ್ಲೆಯ ಪರಿಣಾಮವಾಗಿ ಅಂಗಡಿ ಮಾಲೀಕನೋರ್ವ ರಸ್ತೆಯಲ್ಲೇ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಂತಹ ಘಟನೆಯೊಂದು ರಾಜಸ್ಥಾನದ ಕೋಟಾದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಅಂಗಡಿ ಮಾಲೀಕನಿಗೆ ಹಲ್ಲೆ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್ ಆಗಿದೆ. ಪೊಲೀಸ್‌ (Police) ರ ಈ ನಡೆಗೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿಡಿಯೋ ನೋಡಿದ ಅನೇಕರು ಹಲ್ಲೆ ಮಾಡಿದ ಸ್ಟೇಷನ್ ಆಫೀಸರ್ (SHO) ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಅಂಗಡಿ ಮಾಲೀಕನೋರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ ಎಸ್‌ಹೆಚ್‌ಒ (SHO) ಪುಷ್ಪೇಂದ್ರ ಬನ್ಸಿವಾಲ್ ಎಂದು ಗುರುತಿಸಲಾಗಿದೆ.

ಘಟನೆಯ ಹಿನ್ನೆಲೆ :

ಕೋಟಾದ ಕೈತುನಿಪೊಲ್ (Kaithunipol area) ಪ್ರದೇಶದ ಅಂಗಡಿಯೊಂದರ ಮುಂದೆ ಯಾರೋ ಬೈಕನ್ನು ಪಾರ್ಕ್ ಮಾಡಿ ಹೋಗಿದ್ದಾರೆ. ಈ ವೇಳೆ ಪೊಲೀಸ್ (Police) ವಾಹನದಲ್ಲಿ ಬಂದ ಸಿಬ್ಬಂದಿ ಪಾರ್ಕ್ ಮಾಡಿದ್ದ ಬೈಕನ್ನು ಅಲ್ಲಿಂದ ತೆಗೆಯುವಂತೆ ಅಂಗಡಿ ಮಾಲೀಕನಿಗೆ ಸೂಚಿಸಿದ್ದಾರೆ.

ಇದನ್ನು ಓದಿ : Illicit ಸಂಬಂಧ ಆರೋಪ : ಮಹಿಳೆಯ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ.!

ಪೊಲೀಸರು ಹಾಗೂ ಎಸ್‌ಹೆಚ್‌ಒ (SHO) ಬೈಕ್ ತೆಗೆಯಲು ಸೂಚಿಸುತ್ತಿದಂತೆಯೇ ಅಂಗಡಿ ಮಾಲೀಕ, ಆ ಬೈಕ್ ತನ್ನದಲ್ಲ ಹಾಗೂ ಅಲ್ಲಿ ನಿಲ್ಲಿಸುವ ಬೈಕ್ ಲಾಕ್ (Lock) ಆಗಿದೆ. ಹೀಗಾಗಿ ಬೈಕ್ ಆ ಸ್ಥಳದಿಂದ ತೆಗೆಯಲು ಸಾಧ್ಯವಿಲ್ಲ ಹೇಳಿದ್ದಾನೆ.

ಇಷ್ಟಕ್ಕೆ ಸಿಟ್ಟಿಗೆದ್ದ ಎಸ್‌ಹೆಚ್‌ಒ (SHO) ಪುಷ್ಪೇಂದ್ರ ಬನ್ಸಿವಾಲ್, ಅಂಗಡಿ ಮಾಲೀಕನನ್ನು ಶರ್ಟ್ ಕಾಲರ್ ಹಿಡಿದು ಹೊರಗೆ ಎಳೆದು ತಂದಿದ್ದಾರೆ.

ಇದನ್ನು ಓದಿ : ಹೃದಯಾಘಾತದಿಂದ Cricket ಆಡುವಾಗಲೇ ಯುವಕನ ಸಾವು.!

ಅಂಗಡಿಯಿಂದ ಹೊರಗೆ ಎಳೆದು ತಂದ ನಂತರ ಮಾಲೀಕನ ಕೆನ್ನೆಗೆ ಜೋರಾಗಿ SHO ಹೊಡೆದಿದ್ದಾರೆ. ಈ ವೇಳೆ ಆತನ ಜೊತೆಗಿದ್ದ ಇತರ ಪೊಲೀಸ್‌ (Police) ರು ಕೂಡ ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ.

ಪೊಲೀಸರ ಹಲ್ಲೆಯಿಂದ ಅಂಗಡಿ ಮಾಲೀಕ ಪ್ರಜ್ಞೆ ಕಳೆದುಕೊಂಡು (lose consciousness) ರಸ್ತೆಯಲ್ಲಿ ನಿಂತಿದ್ದ ಪೊಲೀಸ್ ವಾಹನದ ಸಮೀಪದಲ್ಲೇ ಕುಸಿದು ಬಿದ್ದಿದ್ದಾನೆ. ಬಳಿಕ ಪೊಲೀಸರು ಆತನನ್ನು ಮೇಲೆತ್ತುವ ಪ್ರಯತ್ನ ಮಾಡುವುದು ಸಿಸಿಟಿವಿ (CCTV) ಯಲ್ಲಿ ರೆಕಾರ್ಡ್ ಆಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 30 ರ ದ್ವಾದಶ ರಾಶಿಗಳ ಫಲಾಫಲ.!

ಸದ್ಯ ಘಟನೆಯ ವಿಡಿಯೋದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದಂತೆಯೇ ರಾಜಸ್ಥಾನದ ಕೋಟಾ ಪೊಲೀಸ (Police) ರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ಕ್ಷುಲ್ಲಕ ಕಾರಣಕ್ಕೆ ಸಾರ್ವಜನಿಕರ ಮೇಲೆ ಗೂಂಡಾಗಿರಿ ಮಾಡುತ್ತಿರುವ ಎಸ್‌ಹೆಚ್‌ಒ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ.

ಈ ಘಟನೆ ಮೇ 29ರಂದು ನಡೆದಿದ್ದು, ತಿಂಗಳಾಗುತ್ತಾ ಬಂದರೂ ಸಹ ಹಲ್ಲೆ ಮಾಡಿದ ಎಸ್‌ಹೆಚ್‌ಒ (SHO) ವಿರುದ್ಧ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಯಾವಾಗ ಕೆಲ ದಿನಗಳ ಹಿಂದೆ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತೋ ಆಗ ಎಸ್‌ಪಿ ಅಮೃತ ದುಹಾನ್ ಅವರು ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಇದನ್ನು ಓದಿ : Accident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!

ಹಲ್ಲೆಯ ಈ ವೀಡಿಯೋವನ್ನು NCMIndia Council For Men Affairs ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಇಲ್ಲಿಯವರೆಗೆ ಈ ವಿಡಿಯೋವನ್ನು 6 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ.

ಪಾರ್ಕಿಂಗ್ ಮಾಡಬಾರದ ಸ್ಥಳದಲ್ಲಿ ಪಾರ್ಕಿಂಗ್ ಮಾಡಿದರೆ ಪೊಲೀಸರಿಗೆ ಹಲ್ಲೆ ಮಾಡುವ ಹಕ್ಕಿಲ್ಲ. ಅವರು ಚಲನ್‌ ನೀಡಬಹುದು ಅಷ್ಟೇ. ಹಲ್ಲೆ ಮಾಡಿದ ಪೊಲೀಸ್ (Police) ಅಧಿಕಾರಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು. ಆ ವ್ಯಕ್ತಿ ತನ್ನ ಸಮವಸ್ತ್ರ ಹಾಗೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

ಪೊಲೀಸ್ ಹಲ್ಲೆಗೆ ರಸ್ತೆಯಲ್ಲಿ ಕುಸಿದು ಬಿದ್ದ ವ್ಯಕ್ತಿಯ ವಿಡಿಯೋ :

https://twitter.com/i/status/1939346304691499450

Accident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!

ಜನಸ್ಪಂದನ ನ್ಯೂಸ್, ತುಮಕೂರು : ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಕ್ಯಾಂಟರ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರ್ ನುಜ್ಜುಗುಜ್ಜಾಗಿದ್ದು, ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಸಾವಿಗೀಡಾಗಿದ್ದಾರೆ.

ಕಾರಿಗೆ ಹಾಸನ ನಡೆಯಿಂದ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದ್ದು, ಈ ಘಟನೆಗೆ ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಈ ಕ್ಯಾಂಟರ್ ಮತ್ತು ಲಾರಿ​ ನಡುವಿನ ಅಪಘಾತ (Accident) ದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತ (Accident) ದಲ್ಲಿ ಮೃತ ದುರ್ದೈವಿಗಳನ್ನು ಸೀಬೆಗೌಡ (45), ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ (16), ಭಾನುಕಿರಣ್ ಗೌಡ (14) ಎಂದು ಗುರುತಿಸಲಾಗಿದೆ. ಮೃತರು ರಾಮನಗರ ಜಿಲ್ಲೆ ಮಾಗಡಿ‌ ಪಟ್ಟಣದ ನಟರಾಜ ಬಡಾವಣೆ ನಿವಾಸಿಗಳೆಂದು ತಿಳಿದು ಬಂದಿದೆ.

Accident

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಸೀಬೆಗೌಡ ತಮ್ಮ ಮಗನಾದ ಭಾನುಕಿರಣ್ ನನ್ನು ಕುಣಿಗಲ್ ನ ಒಂದು ಇಂಟರ್ ನ್ಯಾಷನಲ್ ಶಾಲೆಗೆ ಬಿಡಲು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಬರುವಾಗ ಈ ಅವಘಡ (Accident) ಸಂಭವಿಸಿದೆ.

ಅಪಘಾತ (Accident) ದಿಂದ ಟ್ರಾಫಿಕ್ ಜಾಮ್ :

ಬಿದನಗೆರೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದ ಈ ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ (Accident) ದಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಭಾನುವಾರವಾದ್ದರಿಂದ ವಾಹನಗಳ ಸಂಚಾರ ಈ‌ ಮಾರ್ಗದಲ್ಲಿ ದುಪ್ಪಟ್ಟು ಇತ್ತು. ಅಪಘಾತ (Accident) ದ ಹಿನ್ನೆಲೆಯಲ್ಲಿ ಮಾರ್ಗದಲ್ಲಿ‌ ಸಂಚಾರ ದಟ್ಟಣೆಯಿಂದ ವಾಹನಗಳು ಸಾಲು ಗಟ್ಟಿ‌ ನಿಂತಿದ್ದವು.

ಇದನ್ನು ಓದಿ : SSC MTS : ತಾಂತ್ರಿಕೇತರ ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಿಷಯ ತಿಳಿದ ಕುಣಿಗಲ್ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳದಲ್ಲಿ ಆಗಮಿಸಿ ಸಂಚಾರಿ ವ್ಯವಸ್ಥೆ ಸುಗಮಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟರು.

ನಂತರ ಮೃತದೇಹವನ್ನು ಕುಣಿಗಲ್ ಸರ್ಕಾರಿ‌ ಆಸ್ಪತ್ರೆಗೆ ರವಾನಿಸಿದರು.

Accident : ಕ್ಯಾಂಟರ್ ಮತ್ತು ಕಾರು ಡಿಕ್ಕಿ ; ನಾಲ್ವರ ದಾರುಣ ಸಾವು.!

0

ಜನಸ್ಪಂದನ ನ್ಯೂಸ್, ತುಮಕೂರು : ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಕ್ಯಾಂಟರ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರ್ ನುಜ್ಜುಗುಜ್ಜಾಗಿದ್ದು, ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಸಾವಿಗೀಡಾಗಿದ್ದಾರೆ.

ಕಾರಿಗೆ ಹಾಸನ ನಡೆಯಿಂದ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದ್ದು, ಈ ಘಟನೆಗೆ ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಈ ಕ್ಯಾಂಟರ್ ಮತ್ತು ಲಾರಿ​ ನಡುವಿನ ಅಪಘಾತ (Accident) ದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತ (Accident) ದಲ್ಲಿ ಮೃತ ದುರ್ದೈವಿಗಳನ್ನು ಸೀಬೆಗೌಡ (45), ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ (16), ಭಾನುಕಿರಣ್ ಗೌಡ (14) ಎಂದು ಗುರುತಿಸಲಾಗಿದೆ. ಮೃತರು ರಾಮನಗರ ಜಿಲ್ಲೆ ಮಾಗಡಿ‌ ಪಟ್ಟಣದ ನಟರಾಜ ಬಡಾವಣೆ ನಿವಾಸಿಗಳೆಂದು ತಿಳಿದು ಬಂದಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಸೀಬೆಗೌಡ ತಮ್ಮ ಮಗನಾದ ಭಾನುಕಿರಣ್ ನನ್ನು ಕುಣಿಗಲ್ ನ ಒಂದು ಇಂಟರ್ ನ್ಯಾಷನಲ್ ಶಾಲೆಗೆ ಬಿಡಲು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಬರುವಾಗ ಈ ಅವಘಡ (Accident) ಸಂಭವಿಸಿದೆ.

ಅಪಘಾತ (Accident) ದಿಂದ ಟ್ರಾಫಿಕ್ ಜಾಮ್ :

ಬಿದನಗೆರೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದ ಈ ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ (Accident) ದಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಭಾನುವಾರವಾದ್ದರಿಂದ ವಾಹನಗಳ ಸಂಚಾರ ಈ‌ ಮಾರ್ಗದಲ್ಲಿ ದುಪ್ಪಟ್ಟು ಇತ್ತು. ಅಪಘಾತ (Accident) ದ ಹಿನ್ನೆಲೆಯಲ್ಲಿ ಮಾರ್ಗದಲ್ಲಿ‌ ಸಂಚಾರ ದಟ್ಟಣೆಯಿಂದ ವಾಹನಗಳು ಸಾಲು ಗಟ್ಟಿ‌ ನಿಂತಿದ್ದವು.

ಇದನ್ನು ಓದಿ : SSC MTS : ತಾಂತ್ರಿಕೇತರ ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಿಷಯ ತಿಳಿದ ಕುಣಿಗಲ್ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳದಲ್ಲಿ ಆಗಮಿಸಿ ಸಂಚಾರಿ ವ್ಯವಸ್ಥೆ ಸುಗಮಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟರು.

ನಂತರ ಮೃತದೇಹವನ್ನು ಕುಣಿಗಲ್ ಸರ್ಕಾರಿ‌ ಆಸ್ಪತ್ರೆಗೆ ರವಾನಿಸಿದರು.

SSC ಯಲ್ಲಿ ಉದ್ಯೋಗವಕಾಶ ; 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಹೊಸ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಈ ಹುದ್ದೆಗಳು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 25 ರ ದ್ವಾದಶ ರಾಶಿಗಳ ಫಲಾಫಲ.!
ಸಿಬ್ಬಂದಿ ಆಯ್ಕೆ ಆಯೋಗ (Staff Selection Commission – SSC) ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC).
  • ಹುದ್ದೆಗಳ ಸಂಖ್ಯೆ : 3,131.
  • ಹುದ್ದೆಗಳ ಹೆಸರು : ಎಲ್‌ಡಿಸಿ/ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ಮತ್ತು ಡಿಇಒ (CHSL).
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅಪ್ಲಿಕೇಶನ್ ಮೋಡ್ : Online ಮೋಡ್
ವೇತನ ಶ್ರೇಣಿ :
  • ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ ರೂ.19,900 – ರೂ.91,100/- ಪ್ರತಿ ತಿಂಗಳು ವೇತನ ನೀಡಲಾಗುವುದು.
ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!
ವಯೋಮಿತಿ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು
  • ಗರಿಷ್ಠ 27 ವರ್ಷ  ಮೀರಬಾರದು.

ವಯೋಮಿತಿ ಸಡಿಲಿಕೆ :

  • OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು.
  • SC/ST ಅಭ್ಯರ್ಥಿಗಳಿಗೆ : 05 ವರ್ಷಗಳು.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷಗಳು.
  • PwBD (OBC-NCL) ಅಭ್ಯರ್ಥಿಗಳಿಗೆ : 13 ವರ್ಷಗಳು.
  • PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು. 
ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!
ವಿದ್ಯಾರ್ಹತೆ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಿಂದ 12ನೇ ತರಗತಿ (PUC) ಪಾಸ್ ಆಗಿರಬೇಕು.
ಅರ್ಜಿ ಶುಲ್ಕ :
  • General/OBC/EWS ಅಭ್ಯರ್ಥಿಗಳು : ರೂ.100/-
  • SC/ST/PwBD ಅಭ್ಯರ್ಥಿಗಳು : ಇಲ್ಲ.
ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ (ಶ್ರೇಣಿ-1+ಶ್ರೇಣಿ-2) Written Test (Grade-1+Grade-2).
  • ಕೌಶಲ್ಯ ಪರೀಕ್ಷೆ (Skill Test).
  • ದಾಖಲೆಗಳ ಪರಿಶೀಲನೆ (Document Verification).
  • ವೈದ್ಯಕೀಯ ಪರೀಕ್ಷೆ (Medical Examination.)
ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ WEbsite ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ತುಂಬಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು Submit ಮಾಡಿ.
  • ಕೊನೆಯದಾಗಿ ಅರ್ಜಿಯನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್‌ 23, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 18, 2025.
  •  ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025.
  • ಅರ್ಜಿ ನಮೂನೆ ತಿದ್ದುಪಡಿ ಮತ್ತು ತಿದ್ದುಪಡಿ ಶುಲ್ಕವನ್ನು ಆನ್‌ಲೈನ್ ಪಾವತಿಗೆ ದಿನಾಂಕಗಳು : 23-07-2025 ರಿಂದ 24-07-2025.
ಪ್ರಮುಖ ಲಿಂಕ್ ಗಳು :

Disclaimer : The above given information is available On online, candidates should check it properly before applying. This is for information only.

ಹೃದಯಾಘಾತದಿಂದ Cricket ಆಡುವಾಗಲೇ ಯುವಕನ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವಕನೋರ್ವ ಅಚ್ಚುಮೆಚ್ಚಿನ ಕ್ರಿಕೆಟ್‌ (Cricket) ಆಟ ಆಡುವಾಗಲೇ ಹೃದಯಾಘಾತಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆಯೊಂದು ಪಂಜಾಬ್‌ನ ನಡೆದಿರುವ ಬಗ್ಗೆ ವರದಿಯಾಗಿದೆ.

ಹೃದಯಾಘಾತವನ್ನು ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ ಎಂದೂ ಕರೆಯುತ್ತಾರೆ, ಇದು ಹೃದಯ ಸ್ನಾಯುವಿನ ಒಂದು ಭಾಗಕ್ಕೆ ರಕ್ತದ ಹರಿವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಿದಾಗ ಸಂಭವಿಸುವ ಗಂಭೀರವಾದ ವೈದ್ಯಕೀಯ ತುರ್ತುಸ್ಥಿತಿಯಾಗಿದೆ, ಇದು ಪೀಡಿತ ಅಂಗಾಂಶದ ಹಾನಿ ಅಥವಾ ಸಾವಿಗೆ ಕಾರಣವಾಗುತ್ತದೆ.

ಇತ್ತೀಚೆಗಿನ ದಿನಗಳಲ್ಲಂತು ದಿಢೀರ್‌ ಹೃದಯಾಘಾತ ಪ್ರಕರಣಗಳು ಹೆಚ್ಚುತಲೇ ಇವೆ. ಹಾಸನ ಜಿಲ್ಲೆಯೊಂದರಲ್ಲಿಯೇ ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಾರು 16 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಯ ಪ್ರಕಾರ, ಕಳೆದೆರಡು ವರ್ಷಗಳ ಅಂಕಿ ಅಂಶ ಪ್ರಕಾರ 507 ಜನರು ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಇವರಲ್ಲಿ 20 ರಿಂದ 30 ವಯಸ್ಸಿನ 14 ಮಂದಿ, 30 ರಿಂದ 40 ವಯಸ್ಸಿನ 40 ಹಾಗೂ 40 ವರ್ಷ ಮೇಲ್ಪಟ್ಟ 136 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬರುತ್ತಿದೆ. ಯುವ ಜನರೇ ಇಂತಹ ದಾರುಣ ಘಟನೆಯಲ್ಲಿ ಹೆಚ್ಚು ಬಲಿಯಾಗುತ್ತಿದ್ದಾರೆ ಎನ್ನುವುದು ಮಾತ್ರ ದುರಂತ.

ಇದೀಗ ಇಂತಹದೇ ಘಟನೆಯೊಂದು ಪಂಜಾಬ್‌ನ ಫಿರೋಜ್‌ಪುರ್‌ನಲ್ಲಿ ನಡೆದಿರುವುದು ವರದಿಯಾಗಿದ್ದು, ಕ್ರಿಕೆಟ್‌ ಆಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದ ಹಿನ್ನಲೆಯಲ್ಲಿ ಯುವಕನೋರ್ವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇದನ್ನು ಓದಿ : ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

ಪಂಜಾಬ್‌ನ ಫಿರೋಜ್‌ಪುರದ ಗುರು ಹರ್ ಸಹಾಯ್ ಪಟ್ಟಣದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ (Cricket) ಪಂದ್ಯವೊಂದರಲ್ಲಿ ಈ ಘಟನೆ ನಡೆದಿದ್ದು, ಹೃದಯಾಘಾತದಿಂದ ಮೃತಪಟ್ಟ ಯುವಕನ್ನು ಹರ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ.

ಪಂದ್ಯದಲ್ಲಿ ಬಾಲರ್‌ ಎಸೆದ ಚಂಡನ್ನು ಹರ್ಜಿತ್ ಸಿಂಗ್, ಸಿಕ್ಸರ್‌ ಬಾರಿಸಿದ ಮರು ಕ್ಷಣ ಸಹ ಆಟಗಾರರನ್ನು ಭೇಟಿಯಾಗಲು ತೆರಳಿದ್ದಾರೆ. ಅರ್ಧ ದಾರಿ ಕ್ರಮಿಸುತ್ತಿದಂತೆಯೇ ಹರ್ಜಿತ್ ಸಿಂಗ್ ಅಲ್ಲಿಯೇ ಕುಳಿತಿದ್ದಾರೆ. ಕುಳಿತ ಮರು ಕ್ಷಣವೇ ಅಲ್ಲೇ ಕುಸಿದು ಬಿದ್ದಿದ್ದಾರೆ. ಸಹ ಆಟಗಾರರು ಸಿಪಿಆರ್‌ ನೀಡಿದ್ದರೂ ಸಹ ಹರ್ಜಿತ್‌ ಬದುಕಿ ಉಳಿಯಲಿಲ್ಲ.

ಹರ್ಜಿತ್‌ ಸಿಂಗ್‌ ಎಂಬ ಯುವಕ Cricket ಆಡುವಾಗ ಹೃದಯಸ್ತಂಭನದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. DAV ಶಾಲಾ ಮೈದಾನದಲ್ಲಿ Cricket ಪಂದ್ಯಾವಳಿ ವೇಳೆ ನಡೆಯುತ್ತಿದ್ದ ಎನ್ನಲಾದ ಈ ಘಟನೆಯ ವಿಡಿಯೊವನ್ನು Mobile ಫೋನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ. ಸದ್ಯ ಇದರ ವಿಡಿಯೋ ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಕ್ರಿಕೆಟ್‌ (Cricket) ಆಟದ ವಿಡಿಯೋ :

https://twitter.com/i/status/1939223975726661946

Illicit ಸಂಬಂಧ ಆರೋಪ : ಮಹಿಳೆಯ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಹಿಳೆಯೋರ್ವಳನ್ನು ಅಕ್ರಮ (Illicit) ಸಂಬಂಧ ಆರೋಪದ ಮೇಲೆ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆಯೊಂದು ತೆಲಂಗಾಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪುರುಷ-ಮಹಿಳೆಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಬೆತ್ತಲೆಗೊಳಿಸಿ, ತಲೆ ಬೋಳಿಸಿ ಥಳಿಸಿ ಅಮಾನವೀಯತೆ ಮೆರೆದಿರುವ ಘಟನೆಯೊಂದು ತೆಲಂಗಾಣದ ಹನುಮಕೊಂಡದ ಧರ್ಮಸಾಗರ ಮಂಡಲದ ತಟಿಕಾಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.

ಮಹಿಳೆಯೋರ್ವಳು ತನ್ನದೆ ಗ್ರಾಮದ ಓರ್ವ ವ್ಯಕ್ತಿಯ ಜೊತೆ ಅಕ್ರಮ (Illicit) ಸಂಬಂಧದಲ್ಲಿ ತೊಡಗಿದ್ದಾಗಲೇ ಗ್ರಾಮಸ್ಥರು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಿವಸ್ರ್ತಗೊಳಿಸಿ ಕಟ್ಟಿಹಾಕಿ ಅಮಾನವೀಯವಾಗಿ ವರ್ತಿಸಿದ್ದಾರೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಅಕ್ರಮ (Illicit) ಸಂಬಂಧದ ಹಿನ್ನಲೆಯಲ್ಲಿ ಅವರನ್ನು ಕಟ್ಟಿಹಾಕಿದ ಬಳಿಕ ಇಬ್ಬರ ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಗ್ಗದಿಂದ ಥಳಿಸಿದ್ದಾರೆ. ಈ ವೇಳೆ ಮಹಿಳೆಯ ಖಾಸಗಿ ಭಾಗಗಳು ರಕ್ತಸ್ರಾವವಾಗಿದ್ದರೂ ಸಹ ಕರುಣೆ ತೋರದೆ ಮೃಗಗಳಂತೆ ವರ್ತಿಸಿದ್ದಾರೆ. ಥಳಿತಗೊಳಗಾದ ಇಬ್ಬರೂ ತಮ್ಮ ತಪ್ಪಿಗೆ ಮಂಡಿಯೂರಿ ಕ್ಷಮೆ ಯಾಚಿಸಿದರೂ ಸಹ ಗ್ರಾಮಸ್ಥರು ಅಮಾನವೀಯವಾಗಿ ವರ್ತಿಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿ ಮುನುಗು ಮಂಡಲದ ಬೊಲೊಲುಪಲ್ಲಿ ನಿವಾಸಿಯಾಗಿದ್ದು, ಈತ ಹತ್ತು ವರ್ಷಗಳ ಹಿಂದೆ ತಟಿಕಾಯ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.

ಆದರೆ ಈ ಹಲ್ಲೆಗೊಳಗಾದ ವ್ಯಕ್ತಿ ಇತ್ತೀಚೆಗೆ ಓರ್ವ ಮಹಿಳೆಯೊಂದಿಗೆ ಅಕ್ರಮ (Illicit) ಸಂಬಂಧ ಬೆಳಸಿದ್ದು, ಅವರು ಹತ್ತು ದಿನಗಳ ಹಿಂದೆ ಒಟ್ಟಿಗೆ ಓಡಿ ಹೋಗಿದ್ದರು. ಹೀಗೆ ಓಡಿ ಹೋದ ಹಿನ್ನಲೆಯಲ್ಲಿ ವ್ಯಕ್ತಿಯ ಕುಟುಂಬಸ್ಥರು ಹುಡುಕುತ್ತಿದ್ದರು, ಕೊನೆಗೂ ಇವರನ್ನು ಪತ್ತೆಹಚ್ಚಿದ್ದಾರೆ.

ಇದನ್ನು ಓದಿ : Shefali : ಅಪ್ಪು ಜೊತೆ ನಟಿಸಿದ್ದ ಖ್ಯಾತ ನಟಿ ಹೃದಯಾಘಾತದಿಂದ ಸಾವು.!

ನಂತರ ಇಬ್ಬರನ್ನೂ (Allegations of illicit relationship) ತಟಿಕಾಯ ಗ್ರಾಮಕ್ಕೆ ಕರೆತಂದು ಗ್ರಾಮದ ಹಿರಿಯರಿಗೆ ಮಾಹಿತಿ ನೀಡಿದ್ದಾರೆ. ಆಗ ಗ್ರಾಮದಲ್ಲಿ ಅವರಿಬ್ಬರನ್ನೂ ಕಟ್ಟಿಹಾಕಿದ್ದು, ಈ ವೆೇಳೆ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡರು. ಅಕ್ರಮ (Illicit) ಸಂಬಂಧ ಹೊಂದಿದ ಮಹಿಳೆಯನ್ನು ವಿವಸ್ತ್ರಗೊಳಿಸಿದಲ್ಲದೇ ಆಕೆಯ ಜನನಾಂಗಕ್ಕೆ ಹಗ್ಗದಿಂದ ಥಳಿಸಿದ್ದಾರೆ.

ಅಕ್ರಮ (Illicit) ಸಂಬಂಧ ಹೊಂದಿದ ಜೋಡಿಯನ್ನು ಹೊಡೆಯುವ ಘಟನೆಯನ್ನು ರೀಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಚಾರ ತಿಳಿಯುತ್ತಲೇ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಿಳೆಗೆ ಚಿತ್ರಹಿಂಸೆ ನೀಡಿದ ಕುಟುಂಬವನ್ನು ವಶಕ್ಕೆ ಪಡೆಯಲಾಯಿತು. ಈ ಮಧ್ಯ ಮತ್ತೆ ಕಾಣೆಯಾಗಿರುವ ವ್ಯಕ್ತಿ ಮತ್ತು ಮಹಿಳೆಯನ್ನು (Allegations of illicit relationship) ಹುಡುಕಲು ಶೋಧ ಕಾರ್ಯಾಚರಣೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.

Illicit ಸಂಬಂಧ ಆರೋಪ : ಮಹಿಳೆಯ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಹಿಳೆಯೋರ್ವಳನ್ನು ಅಕ್ರಮ (Illicit) ಸಂಬಂಧ ಆರೋಪದ ಮೇಲೆ ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆಯೊಂದು ತೆಲಂಗಾಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪುರುಷ-ಮಹಿಳೆಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಬೆತ್ತಲೆಗೊಳಿಸಿ, ತಲೆ ಬೋಳಿಸಿ ಥಳಿಸಿ ಅಮಾನವೀಯತೆ ಮೆರೆದಿರುವ ಘಟನೆಯೊಂದು ತೆಲಂಗಾಣದ ಹನುಮಕೊಂಡದ ಧರ್ಮಸಾಗರ ಮಂಡಲದ ತಟಿಕಾಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.

ಮಹಿಳೆಯೋರ್ವಳು ತನ್ನದೆ ಗ್ರಾಮದ ಓರ್ವ ವ್ಯಕ್ತಿಯ ಜೊತೆ ಅಕ್ರಮ (Illicit) ಸಂಬಂಧದಲ್ಲಿ ತೊಡಗಿದ್ದಾಗಲೇ ಗ್ರಾಮಸ್ಥರು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಿವಸ್ರ್ತಗೊಳಿಸಿ ಕಟ್ಟಿಹಾಕಿ ಅಮಾನವೀಯವಾಗಿ ವರ್ತಿಸಿದ್ದಾರೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಅಕ್ರಮ (Illicit) ಸಂಬಂಧದ ಹಿನ್ನಲೆಯಲ್ಲಿ ಅವರನ್ನು ಕಟ್ಟಿಹಾಕಿದ ಬಳಿಕ ಇಬ್ಬರ ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಗ್ಗದಿಂದ ಥಳಿಸಿದ್ದಾರೆ. ಈ ವೇಳೆ ಮಹಿಳೆಯ ಖಾಸಗಿ ಭಾಗಗಳು ರಕ್ತಸ್ರಾವವಾಗಿದ್ದರೂ ಸಹ ಕರುಣೆ ತೋರದೆ ಮೃಗಗಳಂತೆ ವರ್ತಿಸಿದ್ದಾರೆ. ಥಳಿತಗೊಳಗಾದ ಇಬ್ಬರೂ ತಮ್ಮ ತಪ್ಪಿಗೆ ಮಂಡಿಯೂರಿ ಕ್ಷಮೆ ಯಾಚಿಸಿದರೂ ಸಹ ಗ್ರಾಮಸ್ಥರು ಅಮಾನವೀಯವಾಗಿ ವರ್ತಿಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿ ಮುನುಗು ಮಂಡಲದ ಬೊಲೊಲುಪಲ್ಲಿ ನಿವಾಸಿಯಾಗಿದ್ದು, ಈತ ಹತ್ತು ವರ್ಷಗಳ ಹಿಂದೆ ತಟಿಕಾಯ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.

ಆದರೆ ಈ ಹಲ್ಲೆಗೊಳಗಾದ ವ್ಯಕ್ತಿ ಇತ್ತೀಚೆಗೆ ಓರ್ವ ಮಹಿಳೆಯೊಂದಿಗೆ ಅಕ್ರಮ (Illicit) ಸಂಬಂಧ ಬೆಳಸಿದ್ದು, ಅವರು ಹತ್ತು ದಿನಗಳ ಹಿಂದೆ ಒಟ್ಟಿಗೆ ಓಡಿ ಹೋಗಿದ್ದರು. ಹೀಗೆ ಓಡಿ ಹೋದ ಹಿನ್ನಲೆಯಲ್ಲಿ ವ್ಯಕ್ತಿಯ ಕುಟುಂಬಸ್ಥರು ಹುಡುಕುತ್ತಿದ್ದರು, ಕೊನೆಗೂ ಇವರನ್ನು ಪತ್ತೆಹಚ್ಚಿದ್ದಾರೆ.

ಇದನ್ನು ಓದಿ : Shefali : ಅಪ್ಪು ಜೊತೆ ನಟಿಸಿದ್ದ ಖ್ಯಾತ ನಟಿ ಹೃದಯಾಘಾತದಿಂದ ಸಾವು.!

ನಂತರ ಇಬ್ಬರನ್ನೂ (Allegations of illicit relationship) ತಟಿಕಾಯ ಗ್ರಾಮಕ್ಕೆ ಕರೆತಂದು ಗ್ರಾಮದ ಹಿರಿಯರಿಗೆ ಮಾಹಿತಿ ನೀಡಿದ್ದಾರೆ. ಆಗ ಗ್ರಾಮದಲ್ಲಿ ಅವರಿಬ್ಬರನ್ನೂ ಕಟ್ಟಿಹಾಕಿದ್ದು, ಈ ವೆೇಳೆ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡರು. ಅಕ್ರಮ (Illicit) ಸಂಬಂಧ ಹೊಂದಿದ ಮಹಿಳೆಯನ್ನು ವಿವಸ್ತ್ರಗೊಳಿಸಿದಲ್ಲದೇ ಆಕೆಯ ಜನನಾಂಗಕ್ಕೆ ಹಗ್ಗದಿಂದ ಥಳಿಸಿದ್ದಾರೆ.

ಅಕ್ರಮ (Illicit) ಸಂಬಂಧ ಹೊಂದಿದ ಜೋಡಿಯನ್ನು ಹೊಡೆಯುವ ಘಟನೆಯನ್ನು ರೀಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಚಾರ ತಿಳಿಯುತ್ತಲೇ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಿಳೆಗೆ ಚಿತ್ರಹಿಂಸೆ ನೀಡಿದ ಕುಟುಂಬವನ್ನು ವಶಕ್ಕೆ ಪಡೆಯಲಾಯಿತು. ಈ ಮಧ್ಯ ಮತ್ತೆ ಕಾಣೆಯಾಗಿರುವ ವ್ಯಕ್ತಿ ಮತ್ತು ಮಹಿಳೆಯನ್ನು (Allegations of illicit relationship) ಹುಡುಕಲು ಶೋಧ ಕಾರ್ಯಾಚರಣೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.

Astrology : ಹೇಗಿದೆ ಗೊತ್ತಾ.? ಜೂನ 29 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜೂನ 29 ರ ಭಾನುವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧಿ ಉಂಟಾಗುತ್ತದೆ. ಸಹೋದರರೊಂದಿಗಿನ ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ಉದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.

*ವೃಷಭ ರಾಶಿ*

ಕೈಗೆತ್ತಿಕೊಂಡ ಕೆಲಸಗಳು ಅಡೆತಡೆಗಳಿದ್ದರೂ ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಸ್ನೇಹಿತರಿಂದ ಆಸಕ್ತಿದಾಯಕ ವಿಷಯಗಳು ತಿಳಿದು ಬರುತ್ತವೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ವ್ಯಾಪಾರ ಉದ್ಯೋಗಗಳು ಹೆಚ್ಚು ಉತ್ಸಾಹದಾಯಕವಾಗಿರುತ್ತದೆ . ಪ್ರಯಾಣ ಅನುಕೂಲಕರವಾಗಿರುತ್ತದೆ.

*ಮಿಥುನ ರಾಶಿ*

ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುವುದಿಲ್ಲ. ನಿರುದ್ಯೋಗಿಗಳಿಗೆ ನಿರಾಸೆ ಹೆಚ್ಚಾಗುತ್ತದೆ . ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಿಶ್ರ ಫಲಿತಾಂಶಗಳನ್ನು ಪಡೆಯುತ್ತಾರೆ.

*ಕಟಕ ರಾಶಿ*

ವ್ಯಾಪಾರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಶ್ರಮಶೀಲತೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಪ್ರಯತ್ನದ ಕೊರತೆಯಿಂದ ಸಿಕ್ಕ ಅವಕಾಶಗಳು ಕೈ ಜಾರುತ್ತವೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!
*ಸಿಂಹ ರಾಶಿ*

ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಅಗತ್ಯಕ್ಕೆ ಕೈಗೆ ಹಣ ದೊರೆಯುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಸ್ನೇಹಿತರೊಂದಿಗೆ ಚರ್ಚೆಗಳು ಉಂಟಾಗುತ್ತದೆ. ವ್ಯಾಪಾರದಲ್ಲಿನ ನಷ್ಟವನ್ನು ಸರಿದೂಗಿಸಲಾಗುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳಿಂದ ಹೊರಬರುತ್ತೀರಿ.

*ಕನ್ಯಾ ರಾಶಿ*

ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಬರಬೇಕಾದ ಹಣ ಕೈ ಸೇರುತ್ತದೆ. ಕೌಟುಂಬಿಕ ಸಮಸ್ಯೆಗಳು ಪರಿಹಾರದತ್ತ ಸಾಗುತ್ತವೆ. ಹೊಸ ವಾಹನ ಖರೀದಿಸುತ್ತೀರಿ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ವೃತ್ತಿ ಮತ್ತು ಉದ್ಯೋಗಗಳು ಉತ್ಸಾಹದಿಂದ ಸಾಗುತ್ತವೆ.

*ತುಲಾ ರಾಶಿ*

ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣಗಳನ್ನು ಮಾಡುತ್ತೀರಿ. ಸಾಲಗಾರರ ಒತ್ತಡದಿಂದ ಹೊರಬರಲು ಹೊಸ ಸಾಲಗಳನ್ನು ಮಾಡಲಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸ್ವಲ್ಪ ಅಡೆತಡೆಗಲಿರುತ್ತವೆ. ಸಂಗಾತಿಯೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ವ್ಯಾಪಾರ-ವ್ಯವಹಾರಗಳಲ್ಲಿ ಆರ್ಥಿಕ ನಷ್ಟಗಳಿರುತ್ತವೆ. ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

*ವೃಶ್ಚಿಕ ರಾಶಿ*

ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ, ನಿರುದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳ್ಳುತ್ತವೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ನಿಯೋಜಿಸಲಾದ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗುತ್ತವೆ. ಕೈಗೆತ್ತಿಕೊಂಡ ಕೆಲಸ ನಿಧಾನಗತಿಯಲ್ಲಿ ಸಾಗುತ್ತವೆ. ಆಸ್ತಿ ವಿಷಯಗಳಲ್ಲಿ ವಿವಾದಗಳು ಉದ್ಭವಿಸುತ್ತವೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!
*ಧನುಸ್ಸು ರಾಶಿ*

ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳಿಂದ ವಿಶೇಷ ಒಲವು ಸಿಗುತ್ತದೆ. ವ್ಯಾಪಾರಿಗಳು ಹೊಸ ಹೂಡಿಕೆಗಳನ್ನು ಪಡೆಯುತ್ತಾರೆ. ವಿವಾದಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಪಡೆಯಲಾಗುತ್ತದೆ. ಸ್ನೇಹಿತರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ಜಾಣತನದಿಂದ ಸಮಸ್ಯೆಗಳಿಂದ ಹೊರಬರುತ್ತೀರಿ.

*ಮಕರ ರಾಶಿ*

ವ್ಯಾಪಾರ ಮತ್ತಷ್ಟು ನಿಧಾನವಾಗುತ್ತದೆ. ಕೌಟುಂಬಿಕ ವಾತಾವರಣ ಕಿರಿಕಿರಿಯುಂಟು ಮಾಡುತ್ತದೆ. ಆಕಸ್ಮಿಕ ಧನ ವ್ಯಯದ ಸೂಚನೆಗಳಿವೆ. ಉದ್ಯೋಗಿಗಳು ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಕುಂಭ ರಾಶಿ*

ಮನೆಯ ಹೊರಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಲಾಭಪಡೆಯುತ್ತೀರಿ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿಪರ ವ್ಯವಹಾರದಲ್ಲಿ ವ್ಯಾಪಾರ ಅನುಕೂಲತೆ ಉಂಟಾಗುತ್ತದೆ. ಹಳೆಯ ಘಟನೆಗಳನ್ನು ನೆನಪಿಸಿಕೊಂಡು ಬೇಸರವಾಗುತ್ತದೆ. ಉದ್ಯೋಗದಲ್ಲಿ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಗೃಹೋಪಯೋಗಿ ಉಪಕರಣಗಳನ್ನು ಖರೀದಿಸಲಾಗುತ್ತದೆ.

*ಮೀನ ರಾಶಿ*

ವ್ಯವಹಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆಧ್ಯಾತ್ಮಿಕ ಚಿಂತನೆ ಮೂಡುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಪ್ರಮುಖ ವಿಚಾರದಲ್ಲಿ ಆಪ್ತ ಸ್ನೇಹಿತರಿಂದ ಮಹತ್ವದ ಮಾಹಿತಿ ದೊರೆಯುತ್ತದೆ. ಉದ್ಯೋಗಗಳಲ್ಲಿ, ಶ್ರಮಕ್ಕೆ ತಕ್ಕ ಫಲಿತಾಂಶಗಳನ್ನು ಪಡೆಯುವುದಿಲ್ಲ. ಮಕ್ಕಳ ಶೈಕ್ಷಣಿಕ ಫಲಿತಾಂಶಗಳು ಕಳಪೆಯಾಗಿರುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಪರಾರಿಯಾಗುತ್ತಿದ್ದ ಕೊಲೆ ಆರೋಪಿ : ಕಾರಿನ ಬಾಗಿಲಿಗೆ 1KM ನೇತಾಡಿ ಹಿಡಿಯಲೆತ್ನಿಸಿದ PSI.!

0

PSIಜನಸ್ಪಂದನ ನ್ಯೂಸ್, ಡೆಸ್ಕ್ : ವೇಗವಾಗಿ ಚಲಿಸುತ್ತಿದ್ದ ಕಾರಿನ ಬಾಗಿಲಿಗೆ ಪಿಎಸ್ಐ (PSI) ಓರ್ವರು ನೇತಾಡಿ ಪರಾರಿಯಾಗುತ್ತಿದ್ದ ಕೊಲೆ ಆರೋಪಿಯನ್ನು ಹಿಡಿಯಲೆತ್ನಿಸಿದ ಸಿನಿಮೀಯ ರೀತಿಯ ಘಟನೆಯೊಂದು ನಡೆದಿದೆ.

ಪೊಲೀಸರಿಗೆ ಬೇಕಾಗಿದ್ದ ಕೊಲೆ ಆರೋಪಿಯನ್ನು ಬಂಧಿಸಲು ಪೊಲೀಸ್‌ ಅಧಿಕಾರಿಯೊಬ್ಬರು (PSI) ಚಲಿಸುತ್ತಿದ್ದ ಕಾರಿನ ಬಾಗಿಲಿಗೆ ಜೋತುಬಿದ್ದು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನು ಓದಿ : Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಾಹಸದ ವಿಡಿಯೋ ನೋಡಿದ ಸಾರ್ವಜನಿಕರು ಪಿಎಸ್ಐ (PSI) ಕಾರ್ಯಕ್ಕೆ ಖುಷ ಆಗಿದ್ದಾರೆ.

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ತಿರುಪತಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Shefali : ಅಪ್ಪು ಜೊತೆ ನಟಿಸಿದ್ದ ಖ್ಯಾತ ನಟಿ ಹೃದಯಾಘಾತದಿಂದ ಸಾವು.!

ಘಟನೆಯ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಆರೋಪಿತ ಅಲಗುರಾಜ ಎಂಬಾತ ಮಾಯಿಲೈ ಶಿವಕುಮಾರ ಎಂಬ ವ್ಯಕ್ತಿಯ ಕೊಲೆ ಸೇರಿದಂತೆ ಹಲವಾರು ಅಪರಾಧಗಳಿಗೆ ಪೊಲೀಸರಿಗೆ ಬೇಕಾಗಿದ್ದ ಎಂದು ಮೂಲಗಳು ತಿಳಿಸಿವೆ.

ಐಸ್ ಹೌಸ್ ಮತ್ತು ಜಾಮ್ ಬಜಾರ್ ಪೊಲೀಸ್ ಠಾಣೆಗಳಲ್ಲಿ ಅಲಗುರಾಜ ವಿರುದ್ಧ ಹಲವಾರು ಪ್ರಕರಣಗಳು ಬಾಕಿ ಇವೆ ಎಂದು ವರದಿಯಾಗಿದೆ.

ಇದನ್ನು ಓದಿ : Black Magic : ಬ್ಲ್ಯಾಕ್‌ ಮ್ಯಾಜಿಕ್‌ಗಾಗಿ ನಾಯಿಗಳ ಸರಣಿ ಹತ್ಯೆ ಮಾಡಿದ ಮಾಟಗಾತಿ.!

ಅಲಗುರಾಜ ತಿರುವಲ್ಲೂರು ಜಿಲ್ಲೆಯಲ್ಲಿ ಅಡಗಿಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಅವನನ್ನು ಹಿಡಿಯಲು ವಿಶೇಷ ತಂಡಗಳನ್ನು ರಚಿಸಿದರು. ಪೊಲೀಸ್‌ ತಂಡಗಳು ಹುಡುಕಲು ಬರುತ್ತಿದ್ದಂತೆಯೇ, ಅಲಗುರಾಜ ಕಾರಿನಲ್ಲಿ ಹೆದ್ದಾರಿ ಮೂಲಕ ಪರಾರಿಯಾಗಲು ಪ್ರಯತ್ನಿಸಿದ್ದಾನೆ.

ಜಾಮ್ ಬಜಾರ್ ಸಬ್ ಇನ್ಸ್‌ಪೆಕ್ಟರ್ (PSI) ಆನಂದಕುಮಾರ ಅವರು, ಆರೋಪಿ ಕಾರಿನ ಮೇಲೆ ಹಾರಿ ಅದರ ಬಾಗಿಲಿಗೆ ಜೋತು ಬಿದ್ದು ಆತನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ.

ಇದನ್ನು ಓದಿ : SSC MTS : ತಾಂತ್ರಿಕೇತರ ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವೇಗವಾಗಿ ಚಲಿಸುತ್ತಿದ್ದ ಕಾರಿನ ಬಾಗಿಲಿಗೆ ಸುಮಾರು ಒಂದು ಕಿಲೋಮೀಟರ್ ದೂರದ ವರೆಗೆ ಜೋತು ಬಿದ್ದು ಆರೋಪಿಯನ್ನು ಹಿಡಿಯಲು PSI ಪ್ರಯತ್ನಿಸಿದ್ದಾರೆ. ಆದರೆ ಅಂತಿಮವಾಗಿ ವಾಹನದಲ್ಲಿದ್ದವರು ಪಿಎಸ್ಐ (PSI) ಅವರನ್ನು ಹೊರಗೆ ತಳ್ಳಿದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದಾರೆ. ಈ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು.

ಪಿಎಸ್ಐ (PSI) ಆನಂದಕುಮಾರ ಹೆಲ್ಮೆಟ್ ಧರಿಸಿದ್ದ ಪರಿಣಾಮವಾಗಿ ಗಂಭೀರ ಗಾಯವಾಗಿದ್ದರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ಸದ್ಯ PSI ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆರೋಪಿ ಅಲಗುರಾಜ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಆದರೆ ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ.

ಆರೋಪಿಯನ್ನು ಹಿಡಿಯಲು ಕಾರಿನ ಬಾಗಿಲಿಗೆ ನೇತಾಡಿ ಹಿಡಿಯಲೆತ್ನಿಸಿದ PSI ವಿಡಿಯೋ :

https://twitter.com/i/status/1938500894271934853

Black Magic : ಬ್ಲ್ಯಾಕ್‌ ಮ್ಯಾಜಿಕ್‌ಗಾಗಿ ನಾಯಿಗಳ ಸರಣಿ ಹತ್ಯೆ ಮಾಡಿದ ಮಾಟಗಾತಿ.!

ಜನಸ್ಪಂದನ ನ್ಯೂಸ್, ಬೆಂಗಳೂರು :‌ ಬ್ಲ್ಯಾಕ್‌ ಮ್ಯಾಜಿಕ್‌ (Black Magic) ಗಾಗಿ ಮಾಟಗಾತಿಯೋಬ್ಬಳು ನಾಯಿಗಳ ಸರಣಿ ಹತ್ಯೆ ಮಾಡಿರುವ ಅಮಾನಿಯ ಘಟನೆ ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಎಂದೇ ಪ್ರಖ್ಯಾತಿ ಪಡೆದ ಬೆಂಗಳೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ಅದು ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ಮಾಟ (Black Magic) ಕ್ಕಾಗಿ ನಾಯಿಯನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಇಡೀ‌ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್ಮೆಂಟ್‌ನ ತುಂಬೆಲ್ಲಾ ದುರ್ನಾತ ಬೀರಿದೆ.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!

ತ್ರಿಪಾರ್ಣ ಪಾಯ್ಕ ಎಂಬ ಪಶ್ಚಿಮ ಬಂಗಾಳದ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು (Black Magic) ಹತ್ಯೆ ಮಾಡಿ ನಂತರ ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ‌ ಮಾಟಕ್ಕಾಗಿ (Black Magic) ಹತ್ಯೆ ಮಾಡಿದ ನಾಯಿಯ ಶವದ ಸುತ್ತ ಶ್ರೀ ಯಂತ್ರವನ್ನು ಬರೆಯಲಾಗಿದ್ದು, ರೂಮಿನ ತುಂಬೆಲ್ಲಾ ದೇವರ ಪೋಟೊಗಳನ್ನ ಇಟ್ಟು ಪೂಜೆ ಮಾಡಲಾಗಿದೆ.

ಪಶ್ಚಿಮ ಬಂಗಾಳದ ಈ ಮಹಿಳೆ ನಾಲ್ಕು ಲ್ಯಾಬ್ರೋಡರ್ ನಾಯಿಗಳನ್ನ ಸಾಕಿದ್ದಳು. ಇದೇ ಮಹಿಳೆಯ ಮನೆಯೊಂದರಲ್ಲಿ ಸುಮಾರು ನಾಲ್ಕು ತಿಂಗಳ ಹಿಂದೆ ನಾಯಿ ಕಾಣೆಯಾಗಿತ್ತು, ಇದೀಗ ನಾಯಿಯ ಹತ್ಯೆ (Black Magic) ನಡೆದಿರುವುದು ಅನುಮಾನಕ್ಕೆ ಎಡೆಮಾಡಿದೆ.

ಇದನ್ನು ಓದಿ : Mango : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಬ್ಲ್ಯಾಕ್‌ ಮ್ಯಾಜಿಕ್ (Black Magic) ಗಾಗಿ ಹತ್ಯೆಯಾದ ನಾಯಿಯಿಂದ ಬರುವ ದುರ್ವಾಸನೆಯ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಹೋಗಿ ನೋಡಲಾಗಿ, ನಾಯಿಯನ್ನು ಹತ್ಯೆ ಮಾಡಿ ಬಟ್ಟೆಯಲ್ಲಿ ಸುತ್ತಿಯಿಟ್ಟಿದ್ದಾಳೆ.

ಸದ್ಯ ಹತ್ಯೆಯಾದ ನಾಯಿಯ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರುವುದನ್ನು ದೃಢಪಡಿಸಿದೆ. ಬ್ಲ್ಯಾಕ್ ಮ್ಯಾಜಿಕ್ (Black Magic) ಕ್ಕಾಗಿ ಹತ್ಯೆ ಮಾಡಲಾಗಿತ್ತೆಂಬ ಶಂಕೆಯೂ ವ್ಯಕ್ತವಾಗಿದೆ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Black Magic : ಬ್ಲ್ಯಾಕ್‌ ಮ್ಯಾಜಿಕ್‌ಗಾಗಿ ನಾಯಿಗಳ ಸರಣಿ ಹತ್ಯೆ ಮಾಡಿದ ಮಾಟಗಾತಿ.!

0

ಜನಸ್ಪಂದನ ನ್ಯೂಸ್, ಬೆಂಗಳೂರು :‌ ಬ್ಲ್ಯಾಕ್‌ ಮ್ಯಾಜಿಕ್‌ (Black Magic) ಗಾಗಿ ಮಾಟಗಾತಿಯೋಬ್ಬಳು ನಾಯಿಗಳ ಸರಣಿ ಹತ್ಯೆ ಮಾಡಿರುವ ಅಮಾನಿಯ ಘಟನೆ ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಎಂದೇ ಪ್ರಖ್ಯಾತಿ ಪಡೆದ ಬೆಂಗಳೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ಅದು ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ಮಾಟ (Black Magic) ಕ್ಕಾಗಿ ನಾಯಿಯನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಇಡೀ‌ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್ಮೆಂಟ್‌ನ ತುಂಬೆಲ್ಲಾ ದುರ್ನಾತ ಬೀರಿದೆ.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!

ತ್ರಿಪಾರ್ಣ ಪಾಯ್ಕ ಎಂಬ ಪಶ್ಚಿಮ ಬಂಗಾಳದ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು (Black Magic) ಹತ್ಯೆ ಮಾಡಿ ನಂತರ ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ‌ ಮಾಟಕ್ಕಾಗಿ (Black Magic) ಹತ್ಯೆ ಮಾಡಿದ ನಾಯಿಯ ಶವದ ಸುತ್ತ ಶ್ರೀ ಯಂತ್ರವನ್ನು ಬರೆಯಲಾಗಿದ್ದು, ರೂಮಿನ ತುಂಬೆಲ್ಲಾ ದೇವರ ಪೋಟೊಗಳನ್ನ ಇಟ್ಟು ಪೂಜೆ ಮಾಡಲಾಗಿದೆ.

ಪಶ್ಚಿಮ ಬಂಗಾಳದ ಈ ಮಹಿಳೆ ನಾಲ್ಕು ಲ್ಯಾಬ್ರೋಡರ್ ನಾಯಿಗಳನ್ನ ಸಾಕಿದ್ದಳು. ಇದೇ ಮಹಿಳೆಯ ಮನೆಯೊಂದರಲ್ಲಿ ಸುಮಾರು ನಾಲ್ಕು ತಿಂಗಳ ಹಿಂದೆ ನಾಯಿ ಕಾಣೆಯಾಗಿತ್ತು, ಇದೀಗ ನಾಯಿಯ ಹತ್ಯೆ (Black Magic) ನಡೆದಿರುವುದು ಅನುಮಾನಕ್ಕೆ ಎಡೆಮಾಡಿದೆ.

ಇದನ್ನು ಓದಿ : Mango : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಬ್ಲ್ಯಾಕ್‌ ಮ್ಯಾಜಿಕ್ (Black Magic) ಗಾಗಿ ಹತ್ಯೆಯಾದ ನಾಯಿಯಿಂದ ಬರುವ ದುರ್ವಾಸನೆಯ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಹೋಗಿ ನೋಡಲಾಗಿ, ನಾಯಿಯನ್ನು ಹತ್ಯೆ ಮಾಡಿ ಬಟ್ಟೆಯಲ್ಲಿ ಸುತ್ತಿಯಿಟ್ಟಿದ್ದಾಳೆ.

ಸದ್ಯ ಹತ್ಯೆಯಾದ ನಾಯಿಯ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರುವುದನ್ನು ದೃಢಪಡಿಸಿದೆ. ಬ್ಲ್ಯಾಕ್ ಮ್ಯಾಜಿಕ್ (Black Magic) ಕ್ಕಾಗಿ ಹತ್ಯೆ ಮಾಡಲಾಗಿತ್ತೆಂಬ ಶಂಕೆಯೂ ವ್ಯಕ್ತವಾಗಿದೆ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜೂನ 27 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದ ಆದಾಯದ ಮಾರ್ಗಗಳಿವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ.

*ವೃಷಭ ರಾಶಿ*

ಪ್ರಮುಖ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಕುಟುಂಬ ವ್ಯವಹಾರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಮಿಥುನ ರಾಶಿ*

ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳಲ್ಲಿ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

*ಕಟಕ ರಾಶಿ*

ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ, ಮನೆಯಲ್ಲಿ ಹೊಸ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಇದನ್ನು ಓದಿ : ನೀರು ಮಿಶ್ರಿತ ಡಿಸೇಲ್‌ ; ರಸ್ತೆಯಲ್ಲಿಯೇ ನಿಂತ 19 CM ಬೆಂಗಾವಲು ವಾಹನ.!
*ಸಿಂಹ ರಾಶಿ*

ಮನೆಯಲ್ಲಿ ಶುಭ ಕಾರ್ಯಗಳು ನೆರವೇರುತ್ತವೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ಕೆಲವು ಕಾರ್ಯಕ್ರಮಗಳನ್ನು ಉತ್ಸಾಹದಿಂದ ಪ್ರಾರಂಭಿಸಿ ಸಮಯಕ್ಕೆ ಪೂರ್ಣಗೊಳಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.

*ಕನ್ಯಾ ರಾಶಿ*

ವ್ಯಾಪಾರ ವಿಸ್ತರಣೆಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಇದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಸಮಾಜದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಭೂಮಿಗೆ ಸಂಬಂಧಿಸಿದ ಖರೀದಿಗಳು ಲಾಭದಾಯಕವಾಗಿರುತ್ತವೆ. ಖರ್ಚು ವೆಚ್ಚಗಳ ವಿಷಯದಲ್ಲಿ ಮರುಪರಿಶೀಲಿಸಬೇಕು.

*ತುಲಾ ರಾಶಿ*

ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮಾನಸಿಕ ಪ್ರಶಾಂತತೆ ಪಡೆಯುತ್ತೀರಿ. ಹಳೆಯ ವಿಷಯಗಳು ನೆನಪಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಪ್ರತಿಸ್ಪರ್ಧಿಗಳು ಸಹ ಸ್ನೇಹಿತರಾಗಿ ಪರಸ್ಪರ ಸಹಾಯ ಮಾಡುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಾಗುತ್ತವೆ.

*ವೃಶ್ಚಿಕ ರಾಶಿ*

ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಮನೆಯ ಹೊರಗೆ ಗೌರವ ಮತ್ತು ಘನತೆ ಹೆಚ್ಚಾಗುತ್ತದೆ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ವೃತ್ತಿಪರ ವ್ಯವಹಾರಗಳಿಗೆ ಲಾಭ ದೊರೆಯುತ್ತದೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆರ್ಥಿಕ ಸಂಕಷ್ಟವಿದ್ದರೂ ಆದಾಯದ ವಿಷಯದಲ್ಲಿ ಕೊರತೆಯಿರುವುದಿಲ್ಲ.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!
*ಧನುಸ್ಸು ರಾಶಿ*

ಖರ್ಚಿಗೆ ತಕ್ಕಷ್ಟು ಆದಾಯ ದೊರೆಯುತ್ತದೆ. ಪ್ರಮುಖ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗುತ್ತದೆ. ಹಳೆಯ ಸ್ನೇಹಿತರ ಪುನರ್ಮಿಲನವು ಸಂತೋಷವನ್ನು ತರುತ್ತದೆ ಮತ್ತು ಸ್ಥಿರಾಸ್ತಿ ವಿವಾದಗಳು ರಾಜಿಯಾಗುತ್ತವೆ. ವ್ಯಾಪಾರಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಕನಸುಗಳು ನನಸಾಗುತ್ತವೆ.

*ಮಕರ ರಾಶಿ*

ಆತ್ಮೀಯರ ಸಹಕಾರದಿಂದ ಸಾಲದ ಸಮಸ್ಯೆಯಿಂದ ಮುಕ್ತಿ ಹೊಂದುತ್ತೀರಿ. ವಾಹನ ಖರೀದಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತರಾಗುತ್ತಾರೆ.

*ಕುಂಭ ರಾಶಿ*

ಆದಾಯ ಅಗತ್ಯಕ್ಕೆ ಸಾಕಾಗದೇ ಹೊಸ ಸಾಲ ಮಾಡಬೇಕಾಗುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಸರಿಯಾದ ಆಲೋಚನೆಯಿಲ್ಲದೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತವೆ. ಸಣ್ಣ ಕೈಗಾರಿಕೆಗಳು ಏರಿಳಿತಗಳನ್ನು ಎದುರಿಸಬೇಕಾಗುತ್ತದೆ.

*ಮೀನ ರಾಶಿ*

ಮನೆಯೊಳಗೆ ಜನಪ್ರಿಯತೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತವೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದು ಲಾಭವನ್ನು ಪಡೆಯಲಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

 

Shefali : ಅಪ್ಪು ಜೊತೆ ನಟಿಸಿದ್ದ ಖ್ಯಾತ ನಟಿ ಹೃದಯಾಘಾತದಿಂದ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಪ್ಪು ಜೊತೆ ನಟಿಸಿದ್ದ 42 ವರ್ಷದ ಖ್ಯಾತ ನಟಿ ಶೆಫಾಲಿ ಜರಿವಾಲಾ (Shefali) ಜೂನ್ 27, 2025 ರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯರಾದ ಶೆಫಾಲಿ, ತಮ್ಮ ಅಭಿನಯ ಮತ್ತು ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದರು.

‘ಕಾಂತ ಲಗಾ ಗರ್ಲ್’ ಎಂದೇ ಜನಪ್ರಿಯರಾಗಿದ್ದ, 90 ರ ದಶಕದ ಐಕಾನಿಕ್ ಹಾಡಿನಲ್ಲಿ ನಟಿಸಿದ ನಟಿ ಶೆಫಾಲಿ ಜರಿವಾಲಾ (Shefali) ಶುಕ್ರವಾರ ರಾತ್ರಿ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಅವರ ಸಾವಿನ ಹಿಂದಿನ ಕಾರಣವನ್ನು ಕುಟುಂಬ ಇನ್ನೂ ಬಹಿರಂಗಪಡಿಸಿಲ್ಲವಾದರೂ, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ನಂಬಲಾಗಿದೆ.

ಆದಾಗ್ಯೂ, ಅವರು ಹೃದಯಾಘಾತದಿಂದ ನಿಧನರಾದರು ಎಂದು ಇಂಡಿಯಾ ಟುಡೇ ಮೂಲಗಳು ತಿಳಿಸಿವೆ. ಶೆಫಾಲಿ (Shefali) ಅವರಿಗೆ 42 ವರ್ಷ ವಯಸ್ಸಾಗಿತ್ತು. ‘ಬಿಗ್ ಬಾಸ್ 13’ ನಲ್ಲಿ ಭಾಗವಹಿಸಿದ ನಂತರ ಪ್ರಮುಖ ಟಿವಿ ಮುಖಗಳಲ್ಲಿ ಒಬ್ಬರೆಂದು ಕರೆಯಲ್ಪಡುವ ಜರಿವಾಲಾ, ನಟ ಪರಾಗ್ ತ್ಯಾಗಿ ಅವರನ್ನು ವಿವಾಹವಾಗಿದ್ದರು.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ತ್ಯಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಯಾಗಿದೆ, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಇದರ ನಂತರ, ಅವರ (Shefali) ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಿಗ್ಗೆ 12:30 ರ ಸುಮಾರಿಗೆ ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಆಸ್ಪತ್ರೆ ಅಥವಾ ಕುಟುಂಬ ಸದಸ್ಯರು ಯಾವುದೇ ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿಲ್ಲವಾದರೂ, ಶೆಫಾಲಿ (Shefali) ಅವರ ನಿವಾಸದಲ್ಲಿ ವಿಧಿವಿಜ್ಞಾನ ತಂಡ ಮತ್ತು ಪೊಲೀಸರ ಉಪಸ್ಥಿತಿಯು ಪ್ರಕರಣವನ್ನು ಅನುಮಾನಾಸ್ಪದವೆಂದು ಪರಿಗಣಿಸಲಾಗುತ್ತಿದೆ ಎಂದು ಸೂಚಿಸುತ್ತದೆ.

ಶೆಫಾಲಿ (Shefali) ಆತಂಕ ಮತ್ತು ಒತ್ತಡದೊಂದಿಗಿನ ತಮ್ಮ ಹೋರಾಟವನ್ನು ಹಂಚಿಕೊಂಡರು ಮತ್ತು “ನನಗೆ 15 ನೇ ವಯಸ್ಸಿನಲ್ಲಿ ಅಪಸ್ಮಾರ ರೋಗಗ್ರಸ್ತವಾಗುವಿಕೆ ಇತ್ತು. ಆ ಸಮಯದಲ್ಲಿ, ನನ್ನ ಅಧ್ಯಯನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಾನು ಅಪಾರ ಒತ್ತಡದಲ್ಲಿದ್ದೆ ಎಂದು ನನಗೆ ನೆನಪಿದೆ. ಒತ್ತಡ ಮತ್ತು ಆತಂಕವು ರೋಗಗ್ರಸ್ತವಾಗುವಿಕೆಗಳಿಗೆ ಕಾರಣವಾಗಬಹುದು. ಇದು ಪರಸ್ಪರ ಸಂಬಂಧ ಹೊಂದಿದೆ, ಖಿನ್ನತೆಯಿಂದಾಗಿ ನಿಮಗೆ ರೋಗಗ್ರಸ್ತವಾಗುವಿಕೆ ಬರಬಹುದು ಮತ್ತು ಪ್ರತಿಯಾಗಿ.”

ಇದನ್ನು ಓದಿ : ಕಾಲೇಜ್‌ ಆವರಣದಲ್ಲಿಯೇ ಕಾನೂನು ವಿದ್ಯಾರ್ಥಿನಿ ಮೇಲೆ Gang rape.!

ಶೆಫಾಲಿ (Shefali) ಅವರು 1982ರ ಡಿಸೆಂಬರ್ 15ರಂದು ಮುಂಬೈನಲ್ಲಿ ಹುಟ್ಟಿದ್ದರು. 2004ರಲ್ಲಿ ಅವರು ಹರ್ಮೀತ್ ಸಿಂಗ್​ನ ವಿವಾಹ ಆದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದರು. 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ವಿವಾಹ  ಎರಡನೇ ಮದುವೆ ಆಗಿದ್ಆದರು. ಎರಡನೇ ಪತಿಯ ಜೊತೆ ಇನ್ನೂ ಅವರು ಸಂಸಾರ ನಡೆಸುತ್ತಿದ್ದರು

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..ಎಂಬ ಹಾಡಿಗೆ ನಟಿ ಶೆಫೆಲಿ (Shefali) ಹೆಜ್ಜೆ ಹಾಕಿದ್ದರು. ಇದೀಗ ನಟಿಯ ಅಕಾಲಿಕ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜೂನ 27 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದ ಆದಾಯದ ಮಾರ್ಗಗಳಿವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ.

*ವೃಷಭ ರಾಶಿ*

ಪ್ರಮುಖ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಕುಟುಂಬ ವ್ಯವಹಾರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಮಿಥುನ ರಾಶಿ*

ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳಲ್ಲಿ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

*ಕಟಕ ರಾಶಿ*

ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ, ಮನೆಯಲ್ಲಿ ಹೊಸ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಇದನ್ನು ಓದಿ : ನೀರು ಮಿಶ್ರಿತ ಡಿಸೇಲ್‌ ; ರಸ್ತೆಯಲ್ಲಿಯೇ ನಿಂತ 19 CM ಬೆಂಗಾವಲು ವಾಹನ.!
*ಸಿಂಹ ರಾಶಿ*

ಮನೆಯಲ್ಲಿ ಶುಭ ಕಾರ್ಯಗಳು ನೆರವೇರುತ್ತವೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ಕೆಲವು ಕಾರ್ಯಕ್ರಮಗಳನ್ನು ಉತ್ಸಾಹದಿಂದ ಪ್ರಾರಂಭಿಸಿ ಸಮಯಕ್ಕೆ ಪೂರ್ಣಗೊಳಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.

*ಕನ್ಯಾ ರಾಶಿ*

ವ್ಯಾಪಾರ ವಿಸ್ತರಣೆಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಇದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಸಮಾಜದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಭೂಮಿಗೆ ಸಂಬಂಧಿಸಿದ ಖರೀದಿಗಳು ಲಾಭದಾಯಕವಾಗಿರುತ್ತವೆ. ಖರ್ಚು ವೆಚ್ಚಗಳ ವಿಷಯದಲ್ಲಿ ಮರುಪರಿಶೀಲಿಸಬೇಕು.

*ತುಲಾ ರಾಶಿ*

ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮಾನಸಿಕ ಪ್ರಶಾಂತತೆ ಪಡೆಯುತ್ತೀರಿ. ಹಳೆಯ ವಿಷಯಗಳು ನೆನಪಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಪ್ರತಿಸ್ಪರ್ಧಿಗಳು ಸಹ ಸ್ನೇಹಿತರಾಗಿ ಪರಸ್ಪರ ಸಹಾಯ ಮಾಡುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಾಗುತ್ತವೆ.

*ವೃಶ್ಚಿಕ ರಾಶಿ*

ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಮನೆಯ ಹೊರಗೆ ಗೌರವ ಮತ್ತು ಘನತೆ ಹೆಚ್ಚಾಗುತ್ತದೆ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ವೃತ್ತಿಪರ ವ್ಯವಹಾರಗಳಿಗೆ ಲಾಭ ದೊರೆಯುತ್ತದೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆರ್ಥಿಕ ಸಂಕಷ್ಟವಿದ್ದರೂ ಆದಾಯದ ವಿಷಯದಲ್ಲಿ ಕೊರತೆಯಿರುವುದಿಲ್ಲ.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!
*ಧನುಸ್ಸು ರಾಶಿ*

ಖರ್ಚಿಗೆ ತಕ್ಕಷ್ಟು ಆದಾಯ ದೊರೆಯುತ್ತದೆ. ಪ್ರಮುಖ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗುತ್ತದೆ. ಹಳೆಯ ಸ್ನೇಹಿತರ ಪುನರ್ಮಿಲನವು ಸಂತೋಷವನ್ನು ತರುತ್ತದೆ ಮತ್ತು ಸ್ಥಿರಾಸ್ತಿ ವಿವಾದಗಳು ರಾಜಿಯಾಗುತ್ತವೆ. ವ್ಯಾಪಾರಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಕನಸುಗಳು ನನಸಾಗುತ್ತವೆ.

*ಮಕರ ರಾಶಿ*

ಆತ್ಮೀಯರ ಸಹಕಾರದಿಂದ ಸಾಲದ ಸಮಸ್ಯೆಯಿಂದ ಮುಕ್ತಿ ಹೊಂದುತ್ತೀರಿ. ವಾಹನ ಖರೀದಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತರಾಗುತ್ತಾರೆ.

*ಕುಂಭ ರಾಶಿ*

ಆದಾಯ ಅಗತ್ಯಕ್ಕೆ ಸಾಕಾಗದೇ ಹೊಸ ಸಾಲ ಮಾಡಬೇಕಾಗುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಸರಿಯಾದ ಆಲೋಚನೆಯಿಲ್ಲದೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತವೆ. ಸಣ್ಣ ಕೈಗಾರಿಕೆಗಳು ಏರಿಳಿತಗಳನ್ನು ಎದುರಿಸಬೇಕಾಗುತ್ತದೆ.

*ಮೀನ ರಾಶಿ*

ಮನೆಯೊಳಗೆ ಜನಪ್ರಿಯತೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತವೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದು ಲಾಭವನ್ನು ಪಡೆಯಲಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Romance on bike : ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್‌ ಮೇಲೆ ಪ್ರೇಮಿಗಳ ರೋಮ್ಯಾನ್ಸ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನಿರ್ಜನವಾದ ರಸ್ತೆಯೊಂದರ ಮೇಲೆ ಪ್ರೇಮಿಗಳಿಬ್ಬರು ಹಾಯಾಗಿ ಬೈಕ್‌ ಮೇಲೆ ರೋಮ್ಯಾನ್ಸ್‌ (Romance on bike) ಮಾಡುತ್ತಿರುವ ದೃಶ್ಯವೊಂದು ರಸ್ತೆದೀಪದ ಬೆಳಕಿನಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್‌ ಆಗಿದೆ.

ಹೆದ್ದಾರಿಯೊಂದರ ಮೇಲೆ ಅದು ರಾತ್ರಿ ವೇಳೆ (Night Time) ಯಾರು ಇಲ್ಲದ ನಿರ್ಜನ ರಸ್ತೆಯಲ್ಲಿ ಬೈಕ್‌ವೊಂದರ ಮೇಲೆ ಯುವ ಪ್ರೇಮಿಗಳಿಬ್ಬರು ಹಾಯಾಗಿ ರೋಮ್ಯಾನ್ಸ್‌ (Romance on bike) ಮಾಡುತ್ತ ಸಾಗಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ.

ಇದನ್ನು ಓದಿ : Belagavi : ಮೂಡಲಗಿ ತಾಲೂಕಿನ 4 ಸೇತುವೆಗಳು ಜಲಾವೃತ ; ಸಂಚಾರ ಸ್ಥಗಿತ.

ವೇಗವಾಗಿ ಚಲಿಸುತ್ತಿದ್ದ ಬೈಕ್‌ನಲ್ಲಿ (Romance on bike) ಪ್ರೇಮಿಗಳಿಬ್ಬರು ಯಾವುದೇ ಆತಂಕ ಇಲ್ಲದೇ ನಿರ್ಜನ ರಸ್ತೆಯಲ್ಲಿ ಯಾವುದೇ ಅಪಾಯವನ್ನು ಲಕ್ಷಿಸದೆ ಹಾಯಾಗಿ ರೋಮ್ಯಾನ್ಸ್‌ನಲ್ಲಿ ತೊಡಗಿರುವ ಆತಂಕಕಾರಿ (disquieting) ಘಟನೆ ಇದಾಗಿದೆ.

ಈ ರೀತಿಯ ರೊಮ್ಯಾಂಟಿಕ್ (Romance on bike) ನಡವಳಿಕೆಗಳು ಸಾರ್ವಜನಿಕ ರಸ್ತೆ ಮೇಲೆ ತಮ್ಮ ಪ್ರೇಮವನ್ನು ಪ್ರಪಂಚಕ್ಕೆ ತೋರಿಸಲು ಹೇಳಿ ಮಾಡಿಸಿದ ಹಾಗಿದೆ. ಆದರೆ ರಸ್ತೆ ಸುರಕ್ಷತೆಯ ದೃಷ್ಟಿಕೋನದಿಂದ ಇದು ಅತೀವ ಅಪಾಯಕರ. ಯುವಕನೊಬ್ಬ ತನ್ನ ಪ್ರೇಯಸಿಯನ್ನು ಮುಂದೆ ಕುಳ್ಳಿರಿಸಿಕೊಂಡು ಬೈಕ್ ಓಡಿಸುತ್ತಿರುವುದು ಕೇವಲ ಚಲನಚಿತ್ರಗಳಲ್ಲದೆ ನೈಜ ಜೀವನದಲ್ಲೂ ಎದುರಾಗುವ ಘಟನೆ ಎಂಬುದನ್ನು ಈ ದೃಶ್ಯ ತೋರಿಸುತ್ತದೆ.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!

ಇಲ್ಲಿ ವೈರಲ್‌ ಆಗಿರುವ ದೃಶ್ಯದಲ್ಲಿ, ಬೈಕ್‌ನಲ್ಲಿ ಸಂಚರಿಸುತ್ತಿರುವ ಪ್ರೇಮಿಗಳ ಜೋಡಿ ರೋಮ್ಯಾನ್ಸ್‌ (Romance on bike) ಮಾಡುವುದು ಸ್ಪಷ್ಟವಾಗಿ ಕಾಣಿಸುತ್ತಿದ್ದಾರೆ. ಯುವಕನು ಬೈಕ್ ಓಡಿಸುತ್ತಿದ್ದು, ಯುವತಿ ಆತನ ಮುಂದೆ ಕುಳಿತುಕೊಂಡಿದ್ದಾಳೆ. ಈ ದೃಶ್ಯ ರಾತ್ರಿ ವೇಳೆ, ರಸ್ತೆದೀಪದ ಬೆಳಕಿನಲ್ಲಿ ಮೋಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರೂ ಹೆಲ್ಮೆಟ್ (Helmat) ಧರಿಸಿಲ್ಲ, ಇದರಿಂದಾಗಿ ಇದೊಂದು ಅಪಾಯಕಾರಿಯಾದ ಕೆಲಸವಾಗಿದೆ.

ಹೀಗೆ ರೋಮ್ಯಾನ್ಸ್‌ (Romance on bike) ಸೀನ್‌ ಕಂಡುಬಂದಿದ್ದು ಫಿರೋಜಾಬಾದ್‌ನ ಆಗ್ರಾ-ಕಾನ್ಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಕ್ಲಿಪ್‌ನಲ್ಲಿ ಪ್ರೇಮಿಗಳು (Lovers) ಸಂಚಾರ ನಿಯಮಗಳನ್ನು ಗಾಳಿಗೆ ತೂರಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಇದನ್ನು ಓದಿ : ನೀರು ಮಿಶ್ರಿತ ಡಿಸೇಲ್‌ ; ರಸ್ತೆಯಲ್ಲಿಯೇ ನಿಂತ 19 CM ಬೆಂಗಾವಲು ವಾಹನ.!

ಬೈಕ್ ವೇಗವಾಗಿ ಚಲಿಸುತ್ತ ರಾತ್ರಿ ವೇಳೆ ಸಾರ್ವಜನಿಕವಾಗಿ ಹೆದ್ದಾರಿಯಲ್ಲಿ ರೋಮ್ಯಾನ್ಸ್‌ ಮಾಡುತ್ತ ತಮ್ಮ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ ಇದನ್ನು ವಿಡಿಯೋದಲ್ಲಿ ಕಾಣಬಹುದು.

Romance on bike ವೈರಲ್ ವಿಡಿಯೋ ಕೇವಲ 34 ಸೆಕೆಂಡುಗಳ ಕ್ಲಿಪ್‌ ಇದಾಗಿದ್ದು, ಹೆಲ್ಮೆಟ್ ಇಲ್ಲದೆ ಜೋಡಿ ದ್ವಿಚಕ್ರ ವಾಹನವನ್ನು ಚಲಾಯಿಸಲಾಗುತ್ತಿದೆ. ಯುವಕ ಬೈಕ್‌ ಚಲಾಯಿಸುತ್ತಿದ್ದರೆ, ಯುವತಿ ಬೈಕ್‌ನ ಇಂಧನ ಟ್ಯಾಂಕ್ ಮೇಲೆ ಮಲಗಿರುವುದನ್ನು ಕಾಣಬಹುದು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 27 ರ ದ್ವಾದಶ ರಾಶಿಗಳ ಫಲಾಫಲ.!

ಜೋಡಿಗಳ ಈ ರೋಮ್ಯಾನ್ಸ್‌ ದೃಶ್ಯವನ್ನು ದಾರಿಹೋಕರೊಬ್ಬರು ರೆಕಾರ್ಡ್ ಮಾಡಿದ್ದಾರೆ. ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯವರು ಎಚ್ಚರಿಕೆ ನೀಡುತ್ತಿದ್ದು, ಪ್ರೀತಿಯ ಹೆಸರಿನಲ್ಲಿ ಜೀವನದ ಅಪಾಯದ ಆಟವಾಡಬಾರದು ಎಂಬ ಸಂದೇಶ ಸ್ಪಷ್ಟವಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!

ಈ ವಿಡಿಯೋವನ್ನು ಓರ್ವರು Jun 28, 2025, 8:37 AM ಗೆ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 54.7K Views ಪಡೆದುಕೊಂಡಿದೆ.

ರಾತ್ರಿ ವೇಳೆ ಬೈಕ್‌ ಮೇಲೆ ರೋಮ್ಯಾನ್ಸ್‌ (Romance on bike) ಮಾಡುವ ವೈರಲ್‌ ವಿಡಿಯೋ :

https://twitter.com/i/status/1938796474391040003

ಕಾಲೇಜ್‌ ಆವರಣದಲ್ಲಿಯೇ ಕಾನೂನು ವಿದ್ಯಾರ್ಥಿನಿ ಮೇಲೆ Gang rape.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜಿನ ಆವರಣದಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Gang rape) ವೊಂದು ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಾನೂನು ಕಾಲೇಜಿನ ಆವರಣದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆಯೇ ಜೂನ್ 25ರ ಸಂಜೆ 7.30ರಿಂದ 10.50ರ ನಡುವೆ ಈ ಪೈಶಾಚಿತ (Gang rape) ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Gang rape) ದಂತಹ ಪೈಶಾಚಿತ ಘಟನೆ ನಡೆದಿರುವುದು ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಪೈಶಾಚಿತ ಘಟನೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷದ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

24 ವರ್ಷದ ಸಂತ್ರಸ್ತೆ ವಿದ್ಯಾರ್ಥಿನಿ ಬುಧವಾರ ಪರೀಕ್ಷೆಗೆ ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಲು ಕಾಲೇಜಿಗೆ ಬಂದಿದ್ದಳು. ಆಕೆಯ ದೂರಿನ ಪ್ರಕಾರ, ಆಕೆ ಆರಂಭದಲ್ಲಿ ಕಾಲೇಜು ಯೂನಿಯನ್ ಕೋಣೆಯೊಳಗೆ ಕುಳಿತಿದ್ದಳು.

ನಂತರ ಪ್ರಾಥಮಿಕ ಆರೋಪಿಯು ಕಾಲೇಜಿನ ಮುಖ್ಯ ಗೇಟ್ ಅನ್ನು ಲಾಕ್ ಮಾಡಲು ಸೂಚಿಸಿದನು ಮತ್ತು ನಂತರ ಕ್ಯಾಂಪಸ್‌ನಲ್ಲಿರುವ ಭದ್ರತಾ ಸಿಬ್ಬಂದಿಯ ಕೋಣೆಯೊಳಗೆ ತನ್ನ ಮೇಲೆ ಅತ್ಯಾಚಾರ (Gang rape) ಎಸಗಲಾಯಿತ್ತೆಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಅತ್ಯಾಚಾರವೆಸಗಿರುವ ಆರೋಪದ ಮೇಲೆ 31 ವರ್ಷದ ಮೊನೊಜಿತ್ ಮಿಶ್ರಾ, 19 ವರ್ಷದ ಜೈಬ್ ಅಹ್ಮದ್ ಮತ್ತು 20 ವರ್ಷದ ಪ್ರಮಿತ್ ಮುಖರ್ಜಿ ಎಂಬುವವರನ್ನು ಬಂಧಿಸಲಾಗಿದೆ.

ಆರೋಪಿತರಲ್ಲಿ ಜೂನ್ 26ರಂದು ತಲ್ಟಗನ್ ಕ್ರಾಸಿಂಗ್‌ನಲ್ಲಿರುವ ಸಿದ್ಧಾರ್ಥ್ ಶಂಕರ್ ಉದ್ಯಾನದ ಬಳಿ ಮನೋಜಿತ್ ಹಾಗೂ ಜೈಬ್ ಅಹ್ಮದ್‌ನನ್ನು ಬಂಧಿಸಲಾಗಿದ್ದು, ಹಾಗೆಯೇ Gang rape ಗೆ ಸಂಬಂಧಿಸಿದಂತೆ ಮೂರನೇ ಆರೋಪಿ ಪ್ರಮೀತ್‌ನನ್ನು ಇಂದು (ಜೂ. 27) ಮುಂಜಾನೆ ಆತನ ಮನೆಯಿಂದ ಬಂಧಿಸಲಾಗಿದೆ.

ಇದನ್ನು ಓದಿ : ಆರೋಪಿಗಳು ಪರಾರಿಯಾಗಲು ಸಹಕರಿಸಿದ ಆರೋಪ ; PSI ಸೇರಿ ಇಬ್ಬರು Suspended.!

ಬಳಿಕ ಮೂವರನ್ನು ದಕ್ಷಿಣ 24 ಪರಗಣದ ಅಲಿಪೋರ್‌ನಲ್ಲಿರುವ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವೂ ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಮೂವರ ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಇದನ್ನು ಓದಿ : Plane : ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನದಲ್ಲಿ ಬೆಂಕಿ ; ವಿಡಿಯೋ.!

ಘಟನೆ (Gang rape) ಕಾಲೇಜಿನೊಳಗೆ ನಡೆದಿದೆ, ಸಂತ್ರಸ್ತೆಯ ಆರಂಭಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಹಲವಾರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಪರಾಧದ (Gang rape) ಸ್ಥಳವನ್ನು ಸಹ ಸುತ್ತುವರಿಯಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗಾಗಿ ಕಾಯಲಾಗುತ್ತಿದೆ.

ಕಾಲೇಜ್‌ ಆವರಣದಲ್ಲಿಯೇ ಕಾನೂನು ವಿದ್ಯಾರ್ಥಿನಿ ಮೇಲೆ Gang rape.!

0

‌ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜಿನ ಆವರಣದಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Gang rape) ವೊಂದು ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಾನೂನು ಕಾಲೇಜಿನ ಆವರಣದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆಯೇ ಜೂನ್ 25ರ ಸಂಜೆ 7.30ರಿಂದ 10.50ರ ನಡುವೆ ಈ ಪೈಶಾಚಿತ (Gang rape) ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Gang rape) ದಂತಹ ಪೈಶಾಚಿತ ಘಟನೆ ನಡೆದಿರುವುದು ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಪೈಶಾಚಿತ ಘಟನೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷದ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

24 ವರ್ಷದ ಸಂತ್ರಸ್ತೆ ವಿದ್ಯಾರ್ಥಿನಿ ಬುಧವಾರ ಪರೀಕ್ಷೆಗೆ ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಲು ಕಾಲೇಜಿಗೆ ಬಂದಿದ್ದಳು. ಆಕೆಯ ದೂರಿನ ಪ್ರಕಾರ, ಆಕೆ ಆರಂಭದಲ್ಲಿ ಕಾಲೇಜು ಯೂನಿಯನ್ ಕೋಣೆಯೊಳಗೆ ಕುಳಿತಿದ್ದಳು.

ನಂತರ ಪ್ರಾಥಮಿಕ ಆರೋಪಿಯು ಕಾಲೇಜಿನ ಮುಖ್ಯ ಗೇಟ್ ಅನ್ನು ಲಾಕ್ ಮಾಡಲು ಸೂಚಿಸಿದನು ಮತ್ತು ನಂತರ ಕ್ಯಾಂಪಸ್‌ನಲ್ಲಿರುವ ಭದ್ರತಾ ಸಿಬ್ಬಂದಿಯ ಕೋಣೆಯೊಳಗೆ ತನ್ನ ಮೇಲೆ ಅತ್ಯಾಚಾರ (Gang rape) ಎಸಗಲಾಯಿತ್ತೆಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಅತ್ಯಾಚಾರವೆಸಗಿರುವ ಆರೋಪದ ಮೇಲೆ 31 ವರ್ಷದ ಮೊನೊಜಿತ್ ಮಿಶ್ರಾ, 19 ವರ್ಷದ ಜೈಬ್ ಅಹ್ಮದ್ ಮತ್ತು 20 ವರ್ಷದ ಪ್ರಮಿತ್ ಮುಖರ್ಜಿ ಎಂಬುವವರನ್ನು ಬಂಧಿಸಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 27 ರ ದ್ವಾದಶ ರಾಶಿಗಳ ಫಲಾಫಲ.!

ಆರೋಪಿತರಲ್ಲಿ ಜೂನ್ 26ರಂದು ತಲ್ಟಗನ್ ಕ್ರಾಸಿಂಗ್‌ನಲ್ಲಿರುವ ಸಿದ್ಧಾರ್ಥ್ ಶಂಕರ್ ಉದ್ಯಾನದ ಬಳಿ ಮನೋಜಿತ್ ಹಾಗೂ ಜೈಬ್ ಅಹ್ಮದ್‌ನನ್ನು ಬಂಧಿಸಲಾಗಿದ್ದು, ಹಾಗೆಯೇ Gang rape ಗೆ ಸಂಬಂಧಿಸಿದಂತೆ ಮೂರನೇ ಆರೋಪಿ ಪ್ರಮೀತ್‌ನನ್ನು ಇಂದು (ಜೂ. 27) ಮುಂಜಾನೆ ಆತನ ಮನೆಯಿಂದ ಬಂಧಿಸಲಾಗಿದೆ.

ಬಳಿಕ ಮೂವರನ್ನು ದಕ್ಷಿಣ 24 ಪರಗಣದ ಅಲಿಪೋರ್‌ನಲ್ಲಿರುವ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವೂ ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಮೂವರ ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ (Gang rape) ಕಾಲೇಜಿನೊಳಗೆ ನಡೆದಿದೆ, ಸಂತ್ರಸ್ತೆಯ ಆರಂಭಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಹಲವಾರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಪರಾಧದ (Gang rape) ಸ್ಥಳವನ್ನು ಸಹ ಸುತ್ತುವರಿಯಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗಾಗಿ ಕಾಯಲಾಗುತ್ತಿದೆ.

ನೀರು ಮಿಶ್ರಿತ ಡಿಸೇಲ್‌ ; ರಸ್ತೆಯಲ್ಲಿಯೇ ನಿಂತ 19 CM ಬೆಂಗಾವಲು ವಾಹನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನೀರು ಮಿಶ್ರಿತ ಡಿಸೇಲ್‌ ಹಾಕಿದ ಪರಿಣಾಮ ಸಿಎಂ (CM) ಬೆಂಗಾವಲು ವಾಹನಗಳು ರಸ್ತೆಯಲ್ಲಿಯೇ ಕೆಟ್ಟು ನಿಂತ ಘಟನೆಯೊಂದು ಶುಕ್ರವಾರ ನಡೆದಿದೆ. ಸಿಎಂ ಬೆಂಗಾವಲು ಪಡೆಯ 19 ಕಾರುಗಳಿಗೆ ಡಿಸೇಲ್ ಬದಲು ನೀರು ಮಿಶ್ರಿತ ಡಿಸೇಲ್ ಹಾಕಲಾಗಿದೆ. ಪರಿಣಾಮವಾಗಿ ಬೆಂಗಾವಲು ವಾಹನ ಇದ್ದಕ್ಕಿದ್ದಂತೆ ಒಂದರ ನಂತರ ಒಂದರಂತೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ (CM) ಡಾ. ಮೋಹನ್ ಯಾದವ್ ರತ್ಲಂನಲ್ಲಿ ಅವರ ಕಾರ್ಯಕ್ರಮಕ್ಕೆ ಒಂದು ದಿನ ಮೊದಲು, ಭೋಪಾಲ್‌ನಿಂದ ಇಂದೋರ್ ತಲುಪಿದ ವಾಹನಗಳ ಬೆಂಗಾವಲು ವಾಹನಗಳಲ್ಲಿ ಡೀಸೆಲ್ (diesel) ತುಂಬಿಸಲಾಯಿತು. ಡಿಸೇಲ್‌ ತುಂಬಿಸಿಕೊಂಡು ಸ್ವಲ್ಪ ಮುಂದೆ ಸಾಗುತ್ತಿದಂತೆಯೇ 19 ಬೆಂಗಾವಲು ವಾಹನಗಳು ಕೆಟ್ಟು ನಿಲ್ಲಲು (Starting Truble) ಬೀಳಲು ಪ್ರಾರಂಬಿಸಿದವು.

ಇದನ್ನು ಓದಿ : Plane : ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನದಲ್ಲಿ ಬೆಂಕಿ ; ವಿಡಿಯೋ.!

ಹೀಗೆ ಕೆಟ್ಟು ನಿಂತ ವಾಹನಗಳನ್ನು ಆರಾಮವಾಗಿ ಒಳಗೆ ಕುಳಿತಿದ್ದ ಸಿಬ್ಬಂದಿ ಅನಿವಾರ್ಯಾವಾಗಿ ಕೆಳಗಿಳಿದು ರಸ್ತೆಯಲ್ಲಿ ಕೆಟ್ಟು ನಿಂತ ವಾಹನಗಳನ್ನು ಪಕ್ಕಕ್ಕೆ ತಳ್ಳಬೇಕಾಯಿತು. ಇದ್ಯ ಇದರ ವಿಡಿಯೋ ಸಾಮಾಜಿಕ ಜಳತಾಣದಲ್ಲಿ ವೈರಲ್‌ ಆಗಿದೆ.

ಶುಕ್ರವಾರ ರತ್ಲಂನಲ್ಲಿ ಪ್ರಾದೇಶಿಕ ಕೈಗಾರಿಕಾ ಸಮಾವೇಶ ನಡೆಯುತ್ತಿರುವ ಹಿನ್ನಲೆಯಲ್ಲಿ CM ಡಾ. ಮೋಹನ್ ಯಾದವ್ ಈ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಈ ಭೇಟಿಯ ಹಿನ್ನಲೆಯಲ್ಲಿ ಮುಖ್ಯಮಂತ್ರಿಯ ಬೆಂಗಾವಲು ಸೇರಲು ಗುರುವಾರ ಭೋಪಾಲ್‌ನಿಂದ ಸುಮಾರು 19 ವಾಹನಗಳು ಇಂದೋರ್ ತಲುಪಿದವು. ಮುಖ್ಯಮಂತ್ರಿ (CM) ಯ ಭೇಟಿಗೆ ಮೊದಲು, ಕಾರ್ಕೇಡ್‌ನ ಪೂರ್ವಾಭ್ಯಾಸ ಮಾಡಲಾಗುವ ಹಿನ್ನಲೆಯಲ್ಲಿ ಈ ಬೆಂಗಾವಲು ವಾಹನಗಳನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ದೋಸಿಗಾಂವ್‌ನಲ್ಲಿರುವ ಪೆಟ್ರೋಲ್ ಪಂಪ್‌ಗೆ ಡೀಸೆಲ್ ತುಂಬಿಸಲು ವಾಹನಗಳು ಬಂದವು. ಇಲ್ಲಿನ ಎಲ್ಲಾ ವಾಹನಗಳಲ್ಲಿ ನೀರಿನೊಂದಿಗೆ ಬೆರೆಸಿದ ಡೀಸೆಲ್ ತುಂಬಿಸಲಾಗಿತ್ತು ಎಂದು ಶಂಕಿಸಲಾಗಿದೆ. ಡೆಸೇಲ್‌ ತುಂಬಿದ ನಂತರ ಬೆಂಗಾವಲು ಪಡೆ ಮುಂದೆ ಸಾಗಿದ ತಕ್ಷಣ, ಎಲ್ಲಾ ವಾಹನಗಳು ಒಂದರಿಂದೇ ಮತ್ತೊಂದು ಎಂಬಂತೆ ಕೆಟ್ಟು ನಿಲ್ಲತೊಡಗಿದವು.

ಈ ಬೆಂಗಾವಲು ವಾಹನಗಳು ಸ್ವಲ್ಪ ಮುಂದೆ ಸಾಗಿ ರಸ್ತೆಯಲ್ಲಿ ಕೆಟ್ಟು ನಿಂತರೆ, ಇನ್ನು ಕೆಲವು ವಾಹನಗಳು ಪೆಟ್ರೋಲ್ ಪಂಪ್‌ನಲ್ಲಿಯೇ ಸ್ಟಾರ್ಟ್ ಆಗದೇ ನಿಂತು ಬಿಟ್ಟಿವೇ. ಈ ವಾಹನಗಳಲ್ಲಿ ಸಂಚರಿಸುತ್ತಿದ್ದ ಭದ್ರತಾ ಸಿಬ್ಬಂದಿ ಮತ್ತು ಆಡಳಿತ ಅಧಿಕಾರಿಗಳು ಕೆಟ್ಟು ನಿಂತಿ ವಾಹನಗಳನ್ನು ತಳ್ಳಿ ಪಕ್ಕಕ್ಕೆ ಸಾಗಿಸಿದರು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 27 ರ ದ್ವಾದಶ ರಾಶಿಗಳ ಫಲಾಫಲ.!

ವಿಷಯ ತಿಳಿಯುತ್ತಿದಂತೆಯೇ ನಯಬ್ ತಹಶೀಲ್ದಾರ್ ಆಶಿಶ್ ಉಪಾಧ್ಯಾಯ ಮತ್ತು ಆಹಾರ ಮತ್ತು ಸರಬರಾಜು ಅಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿದರು. ಅವರು ವಾಹನಗಳ ಡೀಸೆಲ್ ಟ್ಯಾಂಕ್‌ಗಳನ್ನು ತೆರೆದು ಪರಿಶೀಲಿಸಿದರು. 20 ಲೀಟರ್ ಡೀಸೆಲ್‌ನಲ್ಲಿ ಸುಮಾರು 10 ಲೀಟರ್ ನೀರು ಇತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಎಲ್ಲಾ ಕಾರುಗಳಲ್ಲಿಯೂ ಇದೇ ಸ್ಥಿತಿ ಇತ್ತು.

ಬೆಂಗಾವಲು ವಾಹನಕ್ಕಷ್ಟೆ ಈ ಬಿಸಿ ತಟ್ಟಿಲ್ಲ, ಈ ಪೆಟ್ರೋಲ್ ಪಂಪ್‌ನಿಂದ ಒಂದು ಟ್ರಕ್ ಕೂಡ ಸುಮಾರು 200 ಲೀಟರ್ ಡೀಸೆಲ್ ತುಂಬಿಸಿತ್ತು. ಸ್ವಲ್ಪ ದೂರ ಹೋದ ನಂತರ ಆ ಟ್ರಕ್ ಕೂಡ ನಿಂತಿತು. ಅಧಿಕಾರಿಗಳು ತಕ್ಷಣ ಭಾರತ್ ಪೆಟ್ರೋಲಿಯಂನ ಪ್ರದೇಶ ವ್ಯವಸ್ಥಾಪಕರಿಗೆ ಕರೆ ಮಾಡಿದ್ದಾರೆ. ಮಳೆಯಿಂದಾಗಿ ಟ್ಯಾಂಕ್‌ನಲ್ಲಿ ನೀರು ಸೋರಿಕೆಯಾಗುವ ಸಾಧ್ಯತೆಯಿದೆ ಎಂದು ಪ್ರದೇಶ ವ್ಯವಸ್ಥಾಪಕರು ಹೇಳಿದರು.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!

ವಾಹನಗಳು ಕೈ ಕೊಟ್ಟ ಪರಿಣಾಮವಾಗಿ ಅಧಿಕಾರಿಗಳು ಬೆಳಗಿನ ಜಾವ 1 ಗಂಟೆಯವರೆಗೆ ಪೆಟ್ರೋಲ್ ಪಂಪ್‌ನಲ್ಲಿಯೇ ಇದ್ದರು. ಆಹಾರ ಮತ್ತು ಸರಬರಾಜು ಇಲಾಖೆ ತಕ್ಷಣವೇ ಪೆಟ್ರೋಲ್ ಪಂಪ್ ಅನ್ನು ಸೀಲ್ ಮಾಡಿತು.

ಇನ್ನು ಮುಖ್ಯಮಂತ್ರಿಗಳ (CM) ಬೆಂಗಾವಲು ಪಡೆಗಾಗಿ ಇಂದೋರ್‌ನಿಂದ ಇತರ ವಾಹನಗಳನ್ನು ಕರೆಯಿಸಿ ಸಿಎಂ ಕಾರ್ಯಕ್ರಮಕ್ಕೆ ಅನಿವು ಮಾಡಿಕೊಡಲಾಯಿತು. ಮುಖ್ಯಮಂತ್ರಿ (CM) ಗಳೊಂದಿಗೆ ಅನೇಕ ಹಿರಿಯ ಅಧಿಕಾರಿಗಳು ಮತ್ತು ನಾಯಕರು ಸಹ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಕೆಟ್ಟು ನಿಂತ ಸಿಎಂ (CM) ಬೆಂಗಾವಲು ವಾಹನಗಳ ವಿಡಿಯೋ :

https://twitter.com/i/status/1938490529693729199