Wednesday, September 17, 2025

Janaspandhan News

Home Blog Page 63

Health : ಬೇಸಿಗೆಯಲ್ಲಿ ಯಾವುದು ಉತ್ತಮ ಮೊಸರು Or ಮಜ್ಜಿಗೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆಯಲ್ಲಿ (summer) ವಿಪರೀತ ಬಾಯಾರಿಕೆ ಒಂದು ಕಡೆಯಾದರೆ, ಉರಿ ಬಿಸಿಲಿನಿಂದ, ಆಯಾಸ, ಸುಸ್ತು, ವಿಪರೀತ ಬೆವರುವಿಕೆ ಕೂಡ ಮನುಷ್ಯರನ್ನು ಬೇಡ್ವೆ ಬೇಡ ಇದರ ಸಹವಾಸ ಎನ್ನುವ ಮಟ್ಟಿಗೆ ಕಾಡಿಸುತ್ತದೆ.

ಬಿಸಿಲು ತಡೆದುಕೊಳ್ಳಲು ಸಾಧ್ಯವಾಗದೇ ಕೋಲ್ಡ್ ಡ್ರಿಂಕ್ಸ್, ಐಸ್ ಕ್ರೀಂ ಅಂತ ತಿನ್ನುತ್ತಾರೆ ಕೆಲವರು. ಇನ್ನೂ ಕೆಲವರು ನೈಸರ್ಗಿಕವಾಗಿ ಸಿಗುವ ಕಲ್ಲಂಗಡಿ ಜ್ಯೂಸ್ (watermelon juice), ಕಬ್ಬಿನದ ಹಾಲು (sugarcane juice), ಮೊಸರು, ಮಜ್ಜಿಗೆಯಂತಹ ಡ್ರಿಂಕ್ಸ್ (A natural drink) ಕುಡಿಯುತ್ತಾರೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಇನ್ನೂ ಮೊಸರು, ಮಜ್ಜಿಗೆ (Buttermilk) ವಿಷಯಕ್ಕೆ ಬಂದರೆ ಬೇಸಿಗೆಯಲ್ಲಿ ಈ ಎರಡು ಪಾನೀಯಗಳಲ್ಲಿ ಯಾವುದು ಕುಡಿಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಅಂತ ಗೊತ್ತಾ.?

ಮೊಸರು (curd) ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಬೇಸಿಗೆಯಲ್ಲಿ ಪ್ರತಿದಿನ ಒಂದು ಬಟ್ಟಲು ಮೊಸರು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ (Digestive system improvement). ಹೊಟ್ಟೆ ತಂಪಾಗಿದ್ದು, ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

ಇದಲ್ಲದೆ ಮೊಸರು ನಮ್ಮ ತ್ವಚೆಗೆ ಕೂಡ ಒಳ್ಳೆಯದು. ಮುಖವನ್ನು ಹೊಳೆಯುವಂತೆ ಮಾಡುತ್ತದೆ. ಅಲ್ಲದೇ ಮೊಡವೆಯಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮೊಸರು ತಾಜಾವಾಗಿದೆಯೇ ಎಂದು ಖಚಿತಪಡಿಸಿಕೊಂಡು ತಿನ್ನುವುದು ಒಳ್ಳೆಯದು. ರೆಫ್ರಿಜರೇಟರ್‌ನಿಂದ ತುಂಬಾ ತಂಪಾಗಿರುವ ಮೊಸರನ್ನು ತಿನ್ನಬಾರದು.

ಮಜ್ಜಿಗೆ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಇನ್ನೂ ಮಜ್ಜಿಗೆ ವಿಷಯಕ್ಕೆ ಬಂದರೆ ಮಜ್ಜಿಗೆ ಮೊಸರಿಗಿಂತ ಹಗುರವಾಗಿದ್ದು, ಹೆಚ್ಚಿನ ನೀರಿನ ಅಂಶವನ್ನು (High water content) ಹೊಂದಿದೆ. ಹೀಗಾಗಿ ಇದನ್ನು ಕುಡಿಯುವುದರಿಂದ ದೇಹದಲ್ಲಿ ನೀರನ್ನು ಉಳಿಸಲು ಬಹಳಷ್ಟು ಸಹಾಯ ಮಾಡುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಹೆಚ್ಚು ಕೆಲಸ ಅಥವಾ ದೈಹಿಕ ಚಟುವಟಿಕೆ ಮಾಡುವವರಿಗೆ ಮಜ್ಜಿಗೆ ಸೂಕ್ತವಾಗಿದೆ. ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಯಿದ್ದರೆ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ತಕ್ಷಣ ಪರಿಹಾರ ಪಡೆಯಬಹುದು.

ಬೇಸಿಗೆಯಲ್ಲಿ ಯಾವುದು ಒಳ್ಳೆಯದು ಮೊಸರು ಅಥವಾ ಮಜ್ಜಿಗೆ.?
ಬೇಸಿಗೆಯಲ್ಲಿ ಇವೆರಡೂ ಉತ್ತಮವಾಗಿವೆ. ನಿಮಗೆ ಪೌಷ್ಠಿಕಾಂಶ ಬೇಕೆಂದರೆ, ಚರ್ಮದ ಆರೋಗ್ಯ ಸುಧಾರಿಸಬೇಕಾದರೆ ಮೊಸರು ಉತ್ತಮ. ನಿಮ್ಮ ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಬಯಸಿದರೆ ಮಜ್ಜಿಗೆ ಸೂಕ್ತ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಆದರೆ ನೀವು ಹಗಲಿನಲ್ಲಿ ಮೊಸರು ತಿನ್ನಬಹುದು ಮತ್ತು ಮಧ್ಯಾಹ್ನದ ಊಟದ ನಂತರ ಅಥವಾ ಸಂಜೆ ಒಂದು ಲೋಟ ಮಜ್ಜಿಗೆಯನ್ನು ಕುಡಿಯುವುದು ಸೂಕ್ತ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Astrology : ಹೇಗಿದೆ ಗೊತ್ತಾ ಮೇ 01 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಮೇ 01 ರ ಗುರುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಸಮಾಜದಲ್ಲಿ ವಿಶೇಷವಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಬಾಲ್ಯದ ಸ್ನೇಹಿತರಿಂದ ಪಡೆದ ಮಾಹಿತಿಯು ಸಂತೋಷವನ್ನು ತರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಅವಕಾಶಗಳನ್ನು ಸಿಕ್ಕ ಸದುಪಯೋಗಪಡಿಸಿಕೊಳ್ಳುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ.

*ವೃಷಭ ರಾಶಿ*
ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತೀರಿ. ವಿವಾದಗಳಿಗೆ ಸಂಬಂಧಿಸಿದಂತೆ ನಿಮ್ಮ ಆತ್ಮೀಯರಿಂದ ನೀವು ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಪ್ರಮುಖ ವಿಷಯಗಳಲ್ಲಿ ಕಠಿಣ ಪರಿಶ್ರಮವು ಫಲ ನೀಡುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಮಕ್ಕಳ ಶೈಕ್ಷಣಿಕ ಫಲಿತಾಂಶಗಳು ತೃಪ್ತಿಕರವಾಗಿರುತ್ತವೆ.

*ಮಿಥುನ ರಾಶಿ*
ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತವೆ. ಇತರರಿಗೆ ಹಣದ ಭರವಸೆ ನೀಡುವ ಮೂಲಕ ಅವರು ತೊಂದರೆಗಳನ್ನು ಎದುರಿಸುತ್ತೀರಿ. ಕೈಗೊಂಡ ಕೆಲಸಗಳು ಇದ್ದಕ್ಕಿದ್ದಂತೆ ಮುಂದೂಡಲ್ಪಡುತ್ತವೆ. ಕುಟುಂಬದ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಸ್ಥಿರ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಮತ್ತು ನಿಮ್ಮ ವೃತ್ತಿಪರ ಮತ್ತು ವ್ಯವಹಾರಗಳು ಸೀಮಿತವಾಗಿರುತ್ತವೆ. ಉದ್ಯೋಗಿಗಳು ತಮ್ಮ ಮೇಲಧಿಕಾರಿಗಳಿಂದ ಒತ್ತಡಕ್ಕೆ ಒಳಗಾಗುತ್ತಾರೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

*ಕಟಕ ರಾಶಿ*
ಹಳೆಯ ಸಾಲಗಳನ್ನು ಮರುಪಾವತಿಸಲು ಹೊಸ ಪ್ರಯತ್ನಗಳು ನಡೆಯುತ್ತವೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ವಿವಾದವಾಗುವ ಸೂಚನೆಗಳಿವೆ ಮತ್ತು ದೂರ ಪ್ರಯಾಣದ ಸೂಚನೆಗಳಿವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತವೆ. ವ್ಯವಹಾರಗಳು ನಿಧಾನವಾಗುತ್ತವೆ.

*ಸಿಂಹ ರಾಶಿ*
ಮನೆಯಲ್ಲಿ ಶುಭ ಕಾರ್ಯಗಳನ್ನು ನಿರ್ವಹಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಪ್ರಮುಖ ವಿಷಯಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಉದ್ಯೋಗಾಕಾಂಕ್ಷಿಗಳು ಅಪೇಕ್ಷಿತ ಸ್ಥಾನಿಕ ಬದಲಾವಣೆಗಳನ್ನು ಪಡೆಯುತ್ತಾರೆ.

*ಕನ್ಯಾ ರಾಶಿ*
ದೂರ ಪ್ರಯಾಣಗಳು ಲಾಭದಾಯಕವಾಗುತ್ತವೆ ಮತ್ತು ನೀವು ನಿಮ್ಮ ಸಂಗಾತಿಯೊಂದಿಗೆ ತೀರ್ಥಯಾತ್ರೆಗಳಿಗೆ ಭೇಟಿ ನೀಡುತ್ತೀರಿ. ಆದಾಯದ ಮೂಲಗಳು ಸುಧಾರಿಸುತ್ತವೆ. ದೀರ್ಘಾವಧಿಯ ಸಾಲಗಳನ್ನು ತೀರಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನೀವು ಹೊಸ ಲಾಭವನ್ನು ಪಡೆಯುತ್ತೀರಿ. ಉದ್ಯೋಗದ ವಾತಾವರಣ ಅನುಕೂಲಕರವಾಗಿರುತ್ತದೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಕೂಡಿ ಬರುತ್ತವೆ.

*ತುಲಾ ರಾಶಿ*
ಕೆಲವು ವಿಷಯಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಪ್ರಗತಿ ಕಂಡುಬರುತ್ತದೆ. ಆರ್ಥಿಕ ಸಮೃದ್ಧಿ ಉಂಟಾಗುತ್ತದೆ. ಸಹೋದರರೊಂದಿಗಿನ ದೀರ್ಘಕಾಲದ ವಿವಾದಗಳು ಪರಿಹಾರದತ್ತ ಸಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿರೀಕ್ಷೆಯಂತೆ ಅಭಿವೃದ್ಧಿ ಹೊಂದುತ್ತವೆ. ಉದ್ಯೋಗದಲ್ಲಿ ಸಣ್ಣಪುಟ್ಟ ತೊಂದರೆಗಳಿದ್ದರೂ ಕೆಲಸ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ.

*ವೃಶ್ಚಿಕ ರಾಶಿ*
ಖರ್ಚು ಮತ್ತು ಶ್ರಮದಿಂದಲೂ ಕೈಗೊಂಡ ಕೆಲಸ ಪೂರ್ಣಗೊಳ್ಳುವುದಿಲ್ಲ. ಕೆಲವು ವಿಷಯಗಳಲ್ಲಿ, ಹತ್ತಿರದವರೆ ಮೋಸ ಮಾಡುತ್ತಾರೆ. ಆದಾಯಕ್ಕಿಂತ ಹೆಚ್ಚಿನ ಖರ್ಚುಗಳಿರುತ್ತವೆ. ಆಪ್ತ ಮಿತ್ರರೊಂದಿಗೆ ವಾದಗಳು ಉಂಟಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ನಿದ್ರೆ , ಆಹಾರ ಇರುವುದಿಲ್ಲ. ವ್ಯವಹಾರಗಳಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸ್ಥಿರವಾಗಿರುವುದಿಲ್ಲದರಿಂದ ನಿರಾಶೆಗೆ ಕಾರಣವಾಗುತ್ತವೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

*ಧನುಸ್ಸು ರಾಶಿ*
ಸಮಾಜದಲ್ಲಿ ವಿಶೇಷ ಗೌರವ ದೊರೆಯುತ್ತದೆ. ಹೊಸ ವ್ಯಕ್ತಿಗಳ ಪರಿಚಯಗಳು ಲಾಭದಾಯಕವಾಗಿರುತ್ತವೆ. ಕೆಲಸಗಳು ಸಮಯಕ್ಕೆ ಸರಿಯಾಗಿ ಯೋಜಿಸಿದಂತೆ ಪೂರ್ಣಗೊಳ್ಳುತ್ತದೆ. ಭೂ ಸಂಬಂಧಿತ ಖರೀದಿ ಮತ್ತು ಮಾರಾಟದಲ್ಲಿ ಲಾಭ ದೊರೆಯುತ್ತದೆ. ಉದ್ಯೋಗಿಗಳ ಬಗ್ಗೆ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ.

*ಮಕರ ರಾಶಿ*
ಕಠಿಣ ಪರಿಶ್ರಮದಿಂದ ಕಡಿಮೆ ಫಲಿತಾಂಶಗಳು ಸಿಗುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಹೊಸ ಜವಾಬ್ದಾರಿಗಳಿಂದಾಗಿ ಉದ್ಯೋಗಿಗಳಿಗೆ ವಿಶ್ರಾಂತಿ ಪಡೆಯಲು ಸಮಯವಿರುವುದಿಲ್ಲ.

*ಕುಂಭ ರಾಶಿ*
ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಖರ್ಚು ಹೆಚ್ಚಾಗುತ್ತವೆ. ಕೈಗೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ ಮತ್ತು ಆರ್ಥಿಕ ಪರಿಸ್ಥಿತಿಗಳು ಋಣಾತ್ಮಕ ವಾಗಿರುತ್ತವೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ನ್ಯೂನತೆಗಳನ್ನು ಹೊಂದಿರುತ್ತಾರೆ. ನಿರುದ್ಯೋಗ ನಿವಾರಣೆಯ ಪ್ರಯತ್ನಗಳು ನಿಧಾನವಾಗುತ್ತವೆ.

*ಮೀನ ರಾಶಿ*
ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿಧಾನವಾಗಿ ಸಾಗುತ್ತವೆ ಮತ್ತು ನಿಮ್ಮ ಕಠಿಣ ಪರಿಶ್ರಮದ ಹೊರತಾಗಿಯೂ ಕೆಲವು ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಕುಟುಂಬದ ಹಿರಿಯರೊಂದಿಗೆ ವಿವಾದದ ಸೂಚನೆಗಳಿವೆ. ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಗಳು ಎದುರಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ ಮತ್ತು ನಿರುದ್ಯೋಗಿಗಳಿಗೆ ಪ್ರಯತ್ನಗಳು ಮುಂದೂಡಲ್ಪಡುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಪಾರಾಗಲು ಯುವತಿಯೋರ್ವಳು ಐದನೇ ಮಹಡಿಯಿಂದ (Fifth floor) ಜಿಗಿದ ಘಟನೆ ನಡೆದಿದೆ.

ಗುಜರಾತ್‍ನ ಅಹಮದಾಬಾದ್‍ನ (Ahmedabad, Gujarat) ಆಟ್ರೆ ಆರ್ಕಿಡ್ ಸೊಸೈಟಿಯ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಸೊಸೈಟಿಯ ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಐದನೇ ಮಹಡಿಗೆ ಹಬ್ಬಿದೆ.

ಹೀಗಾಗಿ ಐದನೇ ಮಹಡಿಯಲ್ಲಿದ್ದ ಯುವತಿ ಬೆಂಕಿಯಿಂದ ಪಾರಾಗಲು ಕಟ್ಟಡದ ಬಾಲ್ಕನಿಯಿಂದ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಭಯಾನಕ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನೂ ಯುವತಿ ಕಟ್ಟಡದ ಐದನೇ ಮಹಡಿಯಿಂದ ಜಿಗಿಯುವಾಗ ಕೆಳಗೆ ನೆಲದ ಮೇಲೆ ಉಬ್ಬಿದ ದಿಂಬು ಮತ್ತು ಹಾಸಿಗೆಗಳನ್ನು ಹಾಕಲಾಗಿತ್ತು ಎಂದು ವರದಿಯಾಗಿದೆ.

ಅದೃಷ್ಟವಶಾತ್ ಯುವತಿ ಅದರ ಮೇಲೆ ಬಿದ್ದಿದ್ದಾಳೆ. ಇನ್ನೂ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಮೂವತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ (Firefighters rescued people).

ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ, ಅದು ‘ಸಿ’ ಮತ್ತು ‘ಡಿ’ ವಿಂಗ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗಳಿಗೆ ಹರಡಿದೆ.

ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ :

ಹಿಂದಿನ ಸುದ್ದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.

10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳಿ. ಈ ಕುರಿತು ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 12,981 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹುದ್ದೆಗಳ ವಿವರ :

  • ನೇಮಕಾತಿ ಪ್ರಾಧಿಕಾರ : BPNL.
  • ಒಟ್ಟು ಹುದ್ದೆಗಳು : 12,981.

ಹುದ್ದೆಗಳ ಹೆಸರು :

* ಮುಖ್ಯ ಪ್ರಾಜೆಕ್ಟ್ ಅಧಿಕಾರಿ – 44.
* ಜಿಲ್ಲಾ ವಿಸ್ತರಣಾಧಿಕಾರಿ – 440.
* ತೆಹ್ಸಿಲ್ ಅಭಿವೃದ್ಧಿ ಅಧಿಕಾರಿ – 2,121.
* ಪಂಚಾಯತ್ ಪಶು ಸೇವಕ್ – 10,376.

Note : ಈ ಪೈಕಿ ಕರ್ನಾಟಕದಲ್ಲಿ 690 ಹುದ್ದೆಗಳಿವೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ವಿದ್ಯಾರ್ಹತೆ :

      * ಮುಖ್ಯ ಪ್ರಾಜೆಕ್ಟ್ ಅಧಿಕಾರಿ – ಸಿಎ, ಸಿಎಸ್, ಸ್ನಾತಕೋತ್ತರ ಪದವಿ, ಎಂ.ವಿ.ಎಸ್‌ಸಿ, ಎಂಬಿಎ,                 ಎಂ.ಇ.
* ಜಿಲ್ಲಾ ವಿಸ್ತರಣಾಧಿಕಾರಿ – ಪದವಿ.
* ತೆಹ್ಸಿಲ್ ಅಭಿವೃದ್ಧಿ ಅಧಿಕಾರಿ – 12ನೇ ತರಗತಿ.
* ಪಂಚಾಯತ್ ಪಶು ಸೇವಕ್ – 10ನೇ ತರಗತಿ.

ವಯೋಮಿತಿ :

      * ಮುಖ್ಯ ಪ್ರಾಜೆಕ್ಟ್ ಅಧಿಕಾರಿ – 40 ರಿಂದ 65 ವರ್ಷ.
* ಜಿಲ್ಲಾ ವಿಸ್ತರಣಾಧಿಕಾರಿ – 25 ರಿಂದ 40 ವರ್ಷ.
* ತೆಹ್ಸಿಲ್ ಅಭಿವೃದ್ಧಿ ಅಧಿಕಾರಿ – 21 ರಿಂದ 40 ವರ್ಷ.
* ಪಂಚಾಯತ್ ಪಶು ಸೇವಕ್ – 21 ರಿಂದ 40 ವರ್ಷ.

ಇದನ್ನು ಓದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಅರ್ಜಿ ಶುಲ್ಕ :

      * ಮುಖ್ಯ ಪ್ರಾಜೆಕ್ಟ್ ಅಧಿಕಾರಿ – Rs.1,534/-
* ಜಿಲ್ಲಾ ವಿಸ್ತರಣಾಧಿಕಾರಿ – Rs.1,180/-
* ತೆಹ್ಸಿಲ್ ಅಭಿವೃದ್ಧಿ ಅಧಿಕಾರಿ – Rs.944/-
* ಪಂಚಾಯತ್ ಪಶು ಸೇವಕ್ – Rs.708/-

ವೇತನ ಶ್ರೇಣಿ :

      * ಮುಖ್ಯ ಪ್ರಾಜೆಕ್ಟ್ ಅಧಿಕಾರಿ – ರೂ. 75,000/-
* ಜಿಲ್ಲಾ ವಿಸ್ತರಣಾಧಿಕಾರಿ – ರೂ. 50,000/-
* ತೆಹ್ಸಿಲ್ ಅಭಿವೃದ್ಧಿ ಅಧಿಕಾರಿ – ರೂ.40,000/-
* ಪಂಚಾಯತ್ ಪಶು ಸೇವಕ್ – ರೂ. 28,500/-

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಪ್ರಮುಖ ದಿನಾಂಕಗಳು :

  • ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : 26-04-2025.
  • ಅರ್ಜಿ ಸ್ವೀಕಾರ ಅಂತಿಮ ದಿನಾಂಕ : 11-05-2025 ರ 11-59 ಗಂಟೆವರೆಗೆ.

ಆಯ್ಕೆ ವಿಧಾನ :

  • ಅರ್ಜಿ ಸಲ್ಲಿಸಿದವರಿಗೆ ಒಟ್ಟು 50 ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು,

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಜಿ ಸಲ್ಲಿಸಲು ಲಿಂಕ್ ಕ್ಲಿಕ್ ಮಾಡಿ.
  • ಕಾಣುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ.
  • ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ.
  • ಎಲ್ಲವೂ ಸರಿ ಇದ್ದರೆ, Submit ಬಟನ್ ಕ್ಲಿಕ್ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ಫಾರಂ ಡೌನ್ ಲೋಡ್ ಮಾಡಿ ಮತ್ತು ಸಂಗ್ರಹಿಸಿ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಪ್ರಮುಖ ಲಿಂಕ್‌ :

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : Video : ರಾತ್ರಿ ಪೊಲೀಸ್‌ ಠಾಣೆಗೆ ಎಂಟ್ರಿ ಕೊಟ್ಟ ಚಿರತೆ ; ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾತ್ರಿ ವೇಳೆ ಪೊಲೀಸ್‌ ಠಾಣೆಗೆ ಚಿರತೆಯೊಂದು ಎಂಟ್ರಿ (Entry) ಕೊಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್‌ ಆಗಿದೆ.

ರಾತ್ರಿ ವೇಳೆ ಪೊಲೀಸ್‌ ಠಾಣೆಗೆ ಚಿರತೆಯ ಏಕಾಏಕಿ ಎಂಟ್ರಿ ನೋಡಿದ ಪೊಲೀಸ್‌ ಸಿಬ್ಬಂದಿ (Police Staff) ಗಾಬರಿಗೊಂಡಿದ್ದಾರೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ತಮಿಳುನಾಡಿನ ನೀಲಗಿರಿಯ ನಡುವಟ್ಟಂ ಪೊಲೀಸ್ ಠಾಣೆಯೊಳಗೆ ರಾತ್ರಿ ವೇಳೆ ಚಿರತೆಯೊಂದು ನಿಧಾನವಾಗಿ ಒಳಗೆ ಪ್ರವೇಶ ಮಾಡಿದಲ್ಲದೆ ಅತ್ತಿತ್ತ ಸುತ್ತಾಡಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾ (CCTV Camera) ಸೆರೆಯಾಗಿದ್ದು, ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲೇನಿದೆ.?

ಚಿರತೆಯೊಂದು ರಾತ್ರಿ ವೇಳೆ ಪೊಲೀಸ್‌ ಠಾಣೆಯಲ್ಲಿ ಪ್ರವೇಶಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮುಖ್ಯ ದ್ವಾರದ (Mail Door) ಮೂಲಕ ಪ್ರವೇಶ ಪಡೆದಿ ಈ ಚಿರತೆ ಕೋಣೆಯೋದರಲ್ಲಿ ಹೋಗಿ ಸುತ್ತಾಡಿದೆ.

ಇದನ್ನು ಓದಿ : ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಆದರೆ ಇದೆ ವೇಳೆಯಲ್ಲಿ ಸಿಬ್ಬಂದಿಯೊಬ್ಬರು ಅದೇ ಕೋಣೆಯಲ್ಲಿದ್ದರೂ ಸಹ ಚಿರತೆಗೆ ಕಾಣಿಸಲಿಲ್ಲೋ ಅಥವಾ ನೋಡಿಯೂ ಹಾಗೇ ಸುಮ್ಮನೇ ಹೊರ ಬಂತೋ ಅನ್ನೋದು ತಿಳಿಯಲಿಲ್ಲ.

ಕೆಲ ಸಮಯದ ನಂತರ ಆ ಚಿರತೆ ತಾನ್ನಷ್ಟಕ್ಕೆ ತಾನೇ ಕೋಣೆಯಿಂದ ಹೊರ ಬಂದು ಮತ್ತೆ ಮುಖ್ಯ ದ್ವಾರದ ಮೂಲಕ ಹೊರ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಪೊಲೀಸ್‌ ಠಾಣೆಯ ಮೊದಲ ಕೋಣೆಗೆ ಹೋದ ಚಿರತೆಯನ್ನು ನೋಡಿದ ಸಿಬ್ಬಂದಿ, ಚಿರತೆ ಹೊರ ಬರುತ್ತಿದಂತೆಯೇ ರೂಂ ಬಾಗಿಲು ಲಾಕ್‌ ಮಾಡಲು ಪ್ರಯತ್ನಿಸುತ್ತಾರೆ. ಆದರೆ, ರೂಂ (Room) ಬಾಗಿಲು ಲಾಕ್‌ ಮಾಡಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಚಿರತೆ ಠಾಣೆಯಿಂದ ಹೊರ ಹೋಗಿರುವುದನ್ನು ದೃಢಪಡಿಸಿಕೊಳ್ಳಲು ಎಚ್ಚರಿಕೆಯಿಂದ ತುದಿಗಾಲಲ್ಲಿ ಸ್ವಲ್ಪ ಬಾಗಿಲನ್ನು ತೆರೆದು ಭಯಭೀತನಾಗಿ ಅಲ್ಲಿಯೇ ನಿಂತು ಇಣುಕು ನೋಡುತ್ತಾನೆ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಚಿರತೆ ಹೊರ ಹೋಗಿರುವುದು ದೃಢವಾದ ನಂತರ ತಾನಿದ್ದ ಕೋಣೆಯ ಬಾಗಿಲು ಮುಚ್ಚಿಕೊಳ್ಳುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ವಿಡಿಯೋ ಇಂದು ಬೆಳಗ್ಗೆ 11-00 ಗಂಟೆಯ ಸುಮಾರಿಗೆ ಹಂಚಿಕೊಂಡಿದ್ದು, “ನೀಲಗಿರಿಯ ನಡುವಟ್ಟಂ ಪೊಲೀಸ್ ಠಾಣೆಯನ್ನು ಚಿರತೆಯೊಂದು ಪರಿಶೀಲಿಸಲು ನಿರ್ಧರಿಸಿತು. ಶಾಂತವಾಗಿ ಬಾಗಿಲು ಮುಚ್ಚಿ ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಹ್ಯಾಟ್ಸ್ ಆಫ್. ಯಾರಿಗೂ ಗಾಯವಾಗಲಿಲ್ಲ. ಚಿರತೆ ಸುರಕ್ಷಿತವಾಗಿ ಕಾಡಿಗೆ ಮರಳಿತು”. (“A Leopard decided to inspect the Naduvattam Police Station in Nilgiris. Hats off to the police person on duty who calmly closed the door and called forest officials. No one was hurt. Leopard went back safely to the forest) ಎಂದು ಬರೆದು ಕೊಂಡಿದ್ದಾರೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನು ವಿಡಿಯೋ ನೋಡಿ ಅನೇಕರು ವಿಧ ವಿಧದಲ್ಲಿ ಕಾಮೆಂಟ್‌ ಮಾಡಿದ್ದಾರೆ.

ವಿಡಿಯೋ ನೋಡಿ :

Harassment : ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅರಣ್ಯ ವೀಕ್ಷಕ.!

ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ (Saraguru taluk of Mysore district) ಮೇಲಾಧಿಕಾರಿಗಳ ಕಿರುಕುಳ (Harassment) ಕ್ಕೆ ಬೇಸತ್ತು ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಅರಣ್ಯ ವೀಕ್ಷಕ (Forest observer) ಸುರೇಶ್, ACF ಅಮೃತ ಎಂಬುವವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಶವ ಅರಣ್ಯ ಸಿಬ್ಬಂದಿಗೆ ನೀಡುವ ಕ್ವಾರ್ಟರ್ಸ್‌ನಲ್ಲಿ ಸುರೇಶ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನೂ ಡೆತ್‌ನೋಟ್‌ ಇದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಪೊಲೀಸರು ಹಿರಿಯ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಸುರೇಶ್ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು (ಕುಟುಂಬಸ್ಥರು ಹಾಗೂ ಸ್ಥಳೀಯರು) ಆಗ್ರಹಿಸಿದ್ದಾರೆ.

ಹಿಂದಿನ ಸುದ್ದಿ : Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 30 ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭ ಗಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮಗೆ ಶುಭ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದಲೂ ಆದಾಯದ ಮೂಲಗಳು ಹೆಚ್ಚಾಗುತ್ತದೆ. ನೀವು ನಿಮ್ಮ ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದ ಜೀವನವನ್ನು ಕಳೆಯುತ್ತೀರಿ. ಪುಣ್ಯ ಕ್ಷೇತಗಳಿಗೆ ಭೇಟಿ ನೀಡುತ್ತೀರಿ.

*ವೃಷಭ ರಾಶಿ*
ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಪ್ರಮುಖ ವ್ಯವಹಾರಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಕುಟುಂಬದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ನಿವಾರಣೆಯಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಮಿಥುನ ರಾಶಿ*
ಹೊಸ ವ್ಯವಹಾರಗಳಿಗೆ ಹೂಡಿಕೆ ಸಿಗುತ್ತದೆ. ಮಕ್ಕಳ ವಿವಾಹ ಮತ್ತು ಉದ್ಯೋಗದ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳಲ್ಲಿನ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

*ಕಟಕ ರಾಶಿ*
ಹಳೆ ಸಾಲಗಳು ವಸೂಲಿಯಾಗುತ್ತವೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರಲಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ಸಿಗುತ್ತವೆ. ಮನೆಯಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತೀರಿ.

*ಸಿಂಹ ರಾಶಿ*
ವಸ್ತ್ರ ಮತ್ತು ಆಭರಣಗಳನ್ನು ಖರೀದಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ನಡೆಸಲಾಗುತ್ತದೆ. ಕೆಲವು ಕಾರ್ಯಕ್ರಮಗಳನ್ನು ಹೊಸ ಉತ್ಸಾಹದಿಂದ ಪ್ರಾರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕನ್ಯಾ ರಾಶಿ*
ಕೈಗೊಂಡ ವ್ಯವಹಾರಗಳ ಪ್ರಯತ್ನಗಳಲ್ಲಿ ಯಶಸ್ಸು ಸಿಗುತ್ತದೆ. ಸಮಾಜದಲ್ಲಿ ನಿಮ್ಮ ಮಾತುಗಳ ಮೌಲ್ಯ ಹೆಚ್ಚಾಗುತ್ತದೆ. ವ್ಯವಹಾರ ವಿಸ್ತರಣೆಗಾಗಿ ಹೊಸ ಹೂಡಿಕೆಗಳು ಸಿಗುತ್ತವೆ. ಉದ್ಯೋಗದಲ್ಲಿ ಮೇಲಧಿಕಾರಿಗಳೊಂದಿಗಿನ ಸಮಸ್ಯೆಗಳು ಬಗೆಹರಿಯುತ್ತವೆ. ಭೂ ಸಂಬಂಧಿತ ಖರೀದಿ ಮತ್ತು ಮಾರಾಟ ಲಾಭದಾಯಕವಾಗಿರುತ್ತದೆ. ಖರ್ಚುಗಳ ವಿಷಯದಲ್ಲಿ ಪುನರಾಲೋಚನೆ ಮಾಡುವುದು ಒಳ್ಳೆಯದು.

*ತುಲಾ ರಾಶಿ*
ಹಳೆಯ ವಿಷಯಗಳನ್ನು ನೆನಪಿಸಿಕೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮಾನಸಿಕ ಪ್ರಶಾಂತತೆ ಸಿಗುತ್ತದೆ. ವಿರೋಧಿಗಳು ಸಹ ಸ್ನೇಹಿತರಾಗುತ್ತಾರೆ ಮತ್ತು ಬೆಂಬಲ ನೀಡುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.

*ವೃಶ್ಚಿಕ ರಾಶಿ*
ಮನೆಯ ಹೊರಗೆ ಗೌರವ ಮತ್ತು ಪ್ರತಿಷ್ಟೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಕೆಲವರ ವರ್ತನೆ ಆಶ್ಚರ್ಯಕರವಾಗಿರುತ್ತದೆ. ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭ ಪಡೆಯುತ್ತವೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆರ್ಥಿಕ ತೊಂದರೆಗಳಿದ್ದರೂ, ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ.

ಇದನ್ನು ಓದಿ : Video : ರಾತ್ರಿ ಪೊಲೀಸ್‌ ಠಾಣೆಗೆ ಎಂಟ್ರಿ ಕೊಟ್ಟ ಚಿರತೆ ; ಮುಂದೆನಾಯ್ತು.!

*ಧನುಸ್ಸು ರಾಶಿ*
ಪ್ರಮುಖ ಯೋಜನೆಗಳು ಪ್ರಾರಂಭಸಿದ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರ ಭೇಟಿಯು ಸಂತೋಷವನ್ನು ತರುತ್ತದೆ. ಖರ್ಚಿಗೆ ತಕ್ಕ ಆದಾಯ ಸಿಗುತ್ತದೆ ಮತ್ತು ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ವ್ಯವಹಾರಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ ಮತ್ತು ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ.

*ಮಕರ ರಾಶಿ*
ವಾಹನ ಖರೀದಿಗೆ ಇದ್ದ ಅಡೆತಡೆಗಳು ದೂರವಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಆತ್ಮೀಯರ ಸಹಾಯದಿಂದ, ನೀವು ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ದೊರೆಯುತ್ತದೆ.

*ಕುಂಭ ರಾಶಿ*
ಕೌಟುಂಬಿಕ ವ್ಯವಹಾರಗಳಲ್ಲಿ ಸ್ಥಿರವಾದ ಆಲೋಚನೆಯ ಕೊರತೆಯಿಂದ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಅಗತ್ಯಗಳನ್ನು ಪೂರೈಸಲು ಆದಾಯವು ಸಾಕಾಗುವುದಿಲ್ಲವಾದ್ದರಿಂದ ಹೊಸ ಸಾಲಗಳನ್ನು ಮಾಡ ಬೇಕಾಗುತ್ತವೆ. ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ. ಸಣ್ಣ ವ್ಯವಹಾರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.

*ಮೀನ ರಾಶಿ*
ನಿಮಗೆ ಹಣಕಾಸಿನ ನೆರವು ಸಿಗುತ್ತದೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸುತ್ತೀರಿ. ಮನೆಯ ಹೊರಗೆ ಬೆಂಬಲ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ನೀವು ವ್ಯವಹಾರದಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದು ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ (Mobile) ಕೊಡುವ ಪಾಲಕರೇ ಈ ವಿಡಿಯೋ ಒಮ್ಮೆ ನೋಡಿ.!

ಈಗಂತೂ ಎಲ್ಲರ ಕೈಯಲ್ಲಿ ಸ್ಮಾರ್ಟ್​ ಫೋನ್ ಗಳು ಇವೆ. ಹಿಂದೆ ಊಟ, ಬಟ್ಟೆ ಮತ್ತು ಮನೆ ಪ್ರಮುಖ ಮೂಲಭೂತ ಅವಶ್ಯಕತೆಗಳಾಗಿದ್ದವು (Basic requirements). ಆದರೆ ಇಂದು ಮೊಬೈಲ್ ಕೂಡ ಇದಕ್ಕೆ ಸೇರ್ಪಡೆಯಾಗಿದೆ.

ಆದರೆ ಈ ಮೊಬೈಲ್ ಫೋನ್‌ಗಳಿಗೆ ಚಿಕ್ಕ ಮಕ್ಕಳು ವ್ಯಸನಿಯಾಗಿದ್ದಾರೆ (Addict). ಮೊಬೈಲ್ ಇಲ್ಲದೆ ಇದ್ದರೆ ಸರಿಯಾಗಿ ಊಟ ಮಾಡುವುದಿಲ್ಲ ಅವರು. ಅಷ್ಟು ಚಟಕ್ಕೆ ಬಲಿಯಾಗಿದ್ದಾರೆ ಮಕ್ಕಳು. ಈ ಅಭ್ಯಾಸ ಮಕ್ಕಳ ಬದುಕನ್ನು ಹಾಳು ಮಾಡಬಹುದು.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಮಕ್ಕಳು ಅತಿಯಾದ ಮೊಬೈಲ್ ಬಳಸುವುದರಿಂದ ತಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇದೇ ಅಭ್ಯಾಸ ಅವರನ್ನು ತಪ್ಪು ದಾರಿ ತುಳಿಯುವಂತೆ ಮಾಡುತ್ತದೆ. ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಶಾಕಿಂಗ್ ವಿಡಿಯೋವೊಂದು ವೈರಲ್ (Shocking video goes viral on social media) ಆಗುತ್ತಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಈ ವಿಡಿಯೋದಲ್ಲಿ ಮಗುವೊಂದು ಮೊಬೈಲ್ ನೋಡುವಾಗ ವಿಚಿತ್ರವಾಗಿ ವರ್ತಿಸುತ್ತಿರುವುದನ್ನು ಕಾಣಬಹುದು.

ನಿಮ್ಮ ಮಕ್ಕಳನ್ನು ಮೊಬೈಲ್ ನಿಂದ ದೂರವಿಡಿ, ಇಲ್ಲದಿದ್ದರೆ ಈ ಮಗು ಸ್ಥಿತಿ ಮುಂದೆ ನಿಮ್ಮ ಮಕ್ಕಳಿಗೂ ಬರಬಹುದು ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.

ಆಘಾತಕಾರಿ ವಿಡಿಯೋ ಇಲ್ಲಿದೆ : 

Video source : Kannada News.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

 

ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ :  ಟಾಟಾ ಪ್ರಯೋಜಿಸುತ್ತಿರುವ 2025ರ ಐಪಿಎಲ್ ಆವೃತಿಯಲ್ಲಿ ಗುಜರಾತ್ ಟೈಟನ್ಸ್ (GT) ವಿರುದ್ಧ ಸ್ಫೋಟಕ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರಾಜಸ್ತಾನ ರಾಯಲ್ಸ್ (RR) ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಕುರಿತು ಓರ್ವ ಮಹಿಳಾ Influencer ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

2025 ರ TATA IPL ಇದು ಇಂಡಿಯನ್ ಪ್ರೀಮಿಯರ್ ಲೀಗ್‌ನ 18 ನೇ ಆವೃತ್ತಿಯಾಗಿದೆ. ಈ ಪಂದ್ಯಾವಳಿಯಲ್ಲಿ ಮಾರ್ಚ್ 22 ರಿಂದ ಮೇ 25, 2025 ರವರೆಗೆ 74 ಪಂದ್ಯಗಳಲ್ಲಿ 10 ತಂಡಗಳು ಸ್ಪರ್ಧಿಸುತ್ತಿವೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜೈಪುರದ ಸವಾಯ್ ಮಾನ್ಸಿಂಗ್ (Sawai Mansingh) ಕ್ರೀಡಾಂಗಣದಲ್ಲಿ ಮೊನ್ನೆ ನಡೆದ ಪಂದ್ಯದಲ್ಲಿ Gujarat Titans ತಂಡ ನೀಡಿದ್ದ 210 ರನ್‌ಗಳ ಗುರಿಯನ್ನು Rajasthan Royals ತಂಡ ಕೇವಲ 15.5 ಓವರ್‌ನಲ್ಲೇ 212 ರನ್ ಗಳಿಸಿ 8 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ಗುಜರಾತ್ ಟೈಟನ್ಸ್‌ ತಂಡ ನೀಡಿದ್ದ 210 ರನ್‌ಗಳ ಗುರಿ ಮುಟ್ಟಲು ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಕಣಕ್ಕಿಳಿದ್ದಿದ ರಾಜಸ್ಥಾನ ರಾಯಲ್ಸ್‌ ತಂಡದ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಅಲ್ಲದೆ ಗೆಲುವಿನ ರೂವಾರಿಗಳು ಸಹ ಆದರು.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಈ ವೇಳೆ ರಾಜಸ್ತಾನ ಪರ ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರೆ, ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.

ಅಶ್ಲೀಲ ಪೋಸ್ಟ್ :

 – ಏನಿದು ಅಶ್ಲೀಲ್‌ ಪೋಸ್ಟ್‌.?

ಇದೀಗ ಬಿಹಾರ ಮೂಲದ ಕೇವಲ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತಂತೆ ಈ ಶತಕದ ಬೆನ್ನಲ್ಲೇ ಮಹಿಳಾ Influencer ಓರ್ವರು ತಮ್ಮ twitter (ಎಕ್ಸ್ ಖಾತೆ) ಖಾತೆಯಲ್ಲಿ ನಿಕಿತಾ ಎಂಬ ಖಾತೆದಾರೆ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ನಿಕಿತಾ ಎಂಬ ಖಾತೆದಾರೆ ಹಂಚಿಕೊಂಡ ಈ ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ‘ವೈಭವ್ ಸೂರ್ಯವಂಶಿಯ …… ಮೇಲೆ ನಾನೇ ಕುಳಿತುಕೊಳ್ಳುತ್ತೇನೆ’ ಎಂದು ಬರೆದಿದ್ದು, ಈ ಪೋಸ್ಟ್ ಇದೀಗ ವೈರಲ್‌ ಆಗಿದ್ದು ಸದ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪೋಸ್ಟ್ ಇದೀಗ ವೈರಲ್‌ ಆಗುತ್ತಿರುವ ಹಿನ್ನಲೆಯಲ್ಲಿ ಮಹಿಳಾ Influencer ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಈ ರೀತಿಯ ಹೇಳಿಕೆಯನ್ನು ಓರ್ವ ವ್ಯಕ್ತಿ 14ರ ಬಾಲಕಿಯ ಕುರಿತು ಮಾಡಿದ್ದರೆ ಇಷ್ಟೋತ್ತಿಗಾಗಲೇ ಆತನ ವಿರುದ್ಧ POCSO ದಾಖಲಾಗುತ್ತಿತ್ತು. ಆದರೆ ಇಲ್ಲಿ ಈ ಪೋಸ್ಟ್ ಮಾಡಿದ್ದು ಓರ್ವ ಮಹಿಳೆ ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕ್ಷಮೆಯಾಚಿಸಿ ಖಾತೆ ಕೂಡ Deactivate :

ಸದ್ಯ ಪೋಸ್ಟ್‌ ವೈರಲ್‌ ಆಗುತ್ತಿದಂತೆಯೇ ತಮ್ಮ ತಪ್ಪಿನ ಅರಿವಾಗಿ ನಿಕಿತಾ ವಿವಾದಿತ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದು ಅಲ್ಲದೇ ಎಕ್ಸ್ ಖಾತೆಯನ್ನೇ ಡಿಆಯಕ್ಟಿವೇಟ್ (Deactivate) ಮಾಡಿದ್ದಾರೆ.

ಪೋಸ್ಟ್ ಡಿಲಿಟ್‌ಗೂ ಮುನ್ನ ನಿಕಿತಾ ತನ್ನ ಕೃತ್ಯಕ್ಕೆ ಕ್ಷಮೆ ಯಾಚಿಸಿ, ‘ನಿನ್ನೆ ರಾತ್ರಿ ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ನೋಡಿ ಉತ್ಸಾಹ (Excitement) ದಲ್ಲಿ ಈ ಅಶ್ಲೀಲ ಪೋಸ್ಟ್ ಮಾಡಿದೆ. ಬಳಿಕ ಅದು ತಪ್ಪು ಎಂದು ಗೊತ್ತಾದಾಗ ನನಗೆ ತುಂಬಾ ನಾಚಿಕೆಯಾಗಿದೆ, ಅದಕ್ಕೆ ಕ್ಷಮೆಯಾಚಿಸುತ್ತಿದ್ದೇನೆ” ಎಂದು “X” ನಲ್ಲಿ ಬರೆದುಕೊಂಡಿದ್ದಾರೆ.

POCSO on female influencer 1

ಹಿಂದಿನ ಸುದ್ದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.

Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 30 ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭ ಗಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮಗೆ ಶುಭ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದಲೂ ಆದಾಯದ ಮೂಲಗಳು ಹೆಚ್ಚಾಗುತ್ತದೆ. ನೀವು ನಿಮ್ಮ ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದ ಜೀವನವನ್ನು ಕಳೆಯುತ್ತೀರಿ. ಪುಣ್ಯ ಕ್ಷೇತಗಳಿಗೆ ಭೇಟಿ ನೀಡುತ್ತೀರಿ.

*ವೃಷಭ ರಾಶಿ*
ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಪ್ರಮುಖ ವ್ಯವಹಾರಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಕುಟುಂಬದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ನಿವಾರಣೆಯಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಮಿಥುನ ರಾಶಿ*
ಹೊಸ ವ್ಯವಹಾರಗಳಿಗೆ ಹೂಡಿಕೆ ಸಿಗುತ್ತದೆ. ಮಕ್ಕಳ ವಿವಾಹ ಮತ್ತು ಉದ್ಯೋಗದ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳಲ್ಲಿನ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

*ಕಟಕ ರಾಶಿ*
ಹಳೆ ಸಾಲಗಳು ವಸೂಲಿಯಾಗುತ್ತವೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರಲಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ಸಿಗುತ್ತವೆ. ಮನೆಯಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತೀರಿ.

*ಸಿಂಹ ರಾಶಿ*
ವಸ್ತ್ರ ಮತ್ತು ಆಭರಣಗಳನ್ನು ಖರೀದಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ನಡೆಸಲಾಗುತ್ತದೆ. ಕೆಲವು ಕಾರ್ಯಕ್ರಮಗಳನ್ನು ಹೊಸ ಉತ್ಸಾಹದಿಂದ ಪ್ರಾರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕನ್ಯಾ ರಾಶಿ*
ಕೈಗೊಂಡ ವ್ಯವಹಾರಗಳ ಪ್ರಯತ್ನಗಳಲ್ಲಿ ಯಶಸ್ಸು ಸಿಗುತ್ತದೆ. ಸಮಾಜದಲ್ಲಿ ನಿಮ್ಮ ಮಾತುಗಳ ಮೌಲ್ಯ ಹೆಚ್ಚಾಗುತ್ತದೆ. ವ್ಯವಹಾರ ವಿಸ್ತರಣೆಗಾಗಿ ಹೊಸ ಹೂಡಿಕೆಗಳು ಸಿಗುತ್ತವೆ. ಉದ್ಯೋಗದಲ್ಲಿ ಮೇಲಧಿಕಾರಿಗಳೊಂದಿಗಿನ ಸಮಸ್ಯೆಗಳು ಬಗೆಹರಿಯುತ್ತವೆ. ಭೂ ಸಂಬಂಧಿತ ಖರೀದಿ ಮತ್ತು ಮಾರಾಟ ಲಾಭದಾಯಕವಾಗಿರುತ್ತದೆ. ಖರ್ಚುಗಳ ವಿಷಯದಲ್ಲಿ ಪುನರಾಲೋಚನೆ ಮಾಡುವುದು ಒಳ್ಳೆಯದು.

*ತುಲಾ ರಾಶಿ*
ಹಳೆಯ ವಿಷಯಗಳನ್ನು ನೆನಪಿಸಿಕೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮಾನಸಿಕ ಪ್ರಶಾಂತತೆ ಸಿಗುತ್ತದೆ. ವಿರೋಧಿಗಳು ಸಹ ಸ್ನೇಹಿತರಾಗುತ್ತಾರೆ ಮತ್ತು ಬೆಂಬಲ ನೀಡುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.

*ವೃಶ್ಚಿಕ ರಾಶಿ*
ಮನೆಯ ಹೊರಗೆ ಗೌರವ ಮತ್ತು ಪ್ರತಿಷ್ಟೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಕೆಲವರ ವರ್ತನೆ ಆಶ್ಚರ್ಯಕರವಾಗಿರುತ್ತದೆ. ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭ ಪಡೆಯುತ್ತವೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆರ್ಥಿಕ ತೊಂದರೆಗಳಿದ್ದರೂ, ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ.

ಇದನ್ನು ಓದಿ : Video : ರಾತ್ರಿ ಪೊಲೀಸ್‌ ಠಾಣೆಗೆ ಎಂಟ್ರಿ ಕೊಟ್ಟ ಚಿರತೆ ; ಮುಂದೆನಾಯ್ತು.!

*ಧನುಸ್ಸು ರಾಶಿ*
ಪ್ರಮುಖ ಯೋಜನೆಗಳು ಪ್ರಾರಂಭಸಿದ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರ ಭೇಟಿಯು ಸಂತೋಷವನ್ನು ತರುತ್ತದೆ. ಖರ್ಚಿಗೆ ತಕ್ಕ ಆದಾಯ ಸಿಗುತ್ತದೆ ಮತ್ತು ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ವ್ಯವಹಾರಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ ಮತ್ತು ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ.

*ಮಕರ ರಾಶಿ*
ವಾಹನ ಖರೀದಿಗೆ ಇದ್ದ ಅಡೆತಡೆಗಳು ದೂರವಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಆತ್ಮೀಯರ ಸಹಾಯದಿಂದ, ನೀವು ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ದೊರೆಯುತ್ತದೆ.

*ಕುಂಭ ರಾಶಿ*
ಕೌಟುಂಬಿಕ ವ್ಯವಹಾರಗಳಲ್ಲಿ ಸ್ಥಿರವಾದ ಆಲೋಚನೆಯ ಕೊರತೆಯಿಂದ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಅಗತ್ಯಗಳನ್ನು ಪೂರೈಸಲು ಆದಾಯವು ಸಾಕಾಗುವುದಿಲ್ಲವಾದ್ದರಿಂದ ಹೊಸ ಸಾಲಗಳನ್ನು ಮಾಡ ಬೇಕಾಗುತ್ತವೆ. ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ. ಸಣ್ಣ ವ್ಯವಹಾರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.

*ಮೀನ ರಾಶಿ*
ನಿಮಗೆ ಹಣಕಾಸಿನ ನೆರವು ಸಿಗುತ್ತದೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸುತ್ತೀರಿ. ಮನೆಯ ಹೊರಗೆ ಬೆಂಬಲ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ನೀವು ವ್ಯವಹಾರದಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದು ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Video : ರಾತ್ರಿ ಪೊಲೀಸ್‌ ಠಾಣೆಗೆ ಎಂಟ್ರಿ ಕೊಟ್ಟ ಚಿರತೆ ; ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾತ್ರಿ ವೇಳೆ ಪೊಲೀಸ್‌ ಠಾಣೆಗೆ ಚಿರತೆಯೊಂದು ಎಂಟ್ರಿ (Entry) ಕೊಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್‌ ಆಗಿದೆ.

ರಾತ್ರಿ ವೇಳೆ ಪೊಲೀಸ್‌ ಠಾಣೆಗೆ ಚಿರತೆಯ ಏಕಾಏಕಿ ಎಂಟ್ರಿ ನೋಡಿದ ಪೊಲೀಸ್‌ ಸಿಬ್ಬಂದಿ (Police Staff) ಗಾಬರಿಗೊಂಡಿದ್ದಾರೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ತಮಿಳುನಾಡಿನ ನೀಲಗಿರಿಯ ನಡುವಟ್ಟಂ ಪೊಲೀಸ್ ಠಾಣೆಯೊಳಗೆ ರಾತ್ರಿ ವೇಳೆ ಚಿರತೆಯೊಂದು ನಿಧಾನವಾಗಿ ಒಳಗೆ ಪ್ರವೇಶ ಮಾಡಿದಲ್ಲದೆ ಅತ್ತಿತ್ತ ಸುತ್ತಾಡಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾ (CCTV Camera) ಸೆರೆಯಾಗಿದ್ದು, ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲೇನಿದೆ.?

ಚಿರತೆಯೊಂದು ರಾತ್ರಿ ವೇಳೆ ಪೊಲೀಸ್‌ ಠಾಣೆಯಲ್ಲಿ ಪ್ರವೇಶಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮುಖ್ಯ ದ್ವಾರದ (Mail Door) ಮೂಲಕ ಪ್ರವೇಶ ಪಡೆದಿ ಈ ಚಿರತೆ ಕೋಣೆಯೋದರಲ್ಲಿ ಹೋಗಿ ಸುತ್ತಾಡಿದೆ.

ಇದನ್ನು ಓದಿ : ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಆದರೆ ಇದೆ ವೇಳೆಯಲ್ಲಿ ಸಿಬ್ಬಂದಿಯೊಬ್ಬರು ಅದೇ ಕೋಣೆಯಲ್ಲಿದ್ದರೂ ಸಹ ಚಿರತೆಗೆ ಕಾಣಿಸಲಿಲ್ಲೋ ಅಥವಾ ನೋಡಿಯೂ ಹಾಗೇ ಸುಮ್ಮನೇ ಹೊರ ಬಂತೋ ಅನ್ನೋದು ತಿಳಿಯಲಿಲ್ಲ.

ಕೆಲ ಸಮಯದ ನಂತರ ಆ ಚಿರತೆ ತಾನ್ನಷ್ಟಕ್ಕೆ ತಾನೇ ಕೋಣೆಯಿಂದ ಹೊರ ಬಂದು ಮತ್ತೆ ಮುಖ್ಯ ದ್ವಾರದ ಮೂಲಕ ಹೊರ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಪೊಲೀಸ್‌ ಠಾಣೆಯ ಮೊದಲ ಕೋಣೆಗೆ ಹೋದ ಚಿರತೆಯನ್ನು ನೋಡಿದ ಸಿಬ್ಬಂದಿ, ಚಿರತೆ ಹೊರ ಬರುತ್ತಿದಂತೆಯೇ ರೂಂ ಬಾಗಿಲು ಲಾಕ್‌ ಮಾಡಲು ಪ್ರಯತ್ನಿಸುತ್ತಾರೆ. ಆದರೆ, ರೂಂ (Room) ಬಾಗಿಲು ಲಾಕ್‌ ಮಾಡಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಚಿರತೆ ಠಾಣೆಯಿಂದ ಹೊರ ಹೋಗಿರುವುದನ್ನು ದೃಢಪಡಿಸಿಕೊಳ್ಳಲು ಎಚ್ಚರಿಕೆಯಿಂದ ತುದಿಗಾಲಲ್ಲಿ ಸ್ವಲ್ಪ ಬಾಗಿಲನ್ನು ತೆರೆದು ಭಯಭೀತನಾಗಿ ಅಲ್ಲಿಯೇ ನಿಂತು ಇಣುಕು ನೋಡುತ್ತಾನೆ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಚಿರತೆ ಹೊರ ಹೋಗಿರುವುದು ದೃಢವಾದ ನಂತರ ತಾನಿದ್ದ ಕೋಣೆಯ ಬಾಗಿಲು ಮುಚ್ಚಿಕೊಳ್ಳುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ವಿಡಿಯೋ ಇಂದು ಬೆಳಗ್ಗೆ 11-00 ಗಂಟೆಯ ಸುಮಾರಿಗೆ ಹಂಚಿಕೊಂಡಿದ್ದು, “ನೀಲಗಿರಿಯ ನಡುವಟ್ಟಂ ಪೊಲೀಸ್ ಠಾಣೆಯನ್ನು ಚಿರತೆಯೊಂದು ಪರಿಶೀಲಿಸಲು ನಿರ್ಧರಿಸಿತು. ಶಾಂತವಾಗಿ ಬಾಗಿಲು ಮುಚ್ಚಿ ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಹ್ಯಾಟ್ಸ್ ಆಫ್. ಯಾರಿಗೂ ಗಾಯವಾಗಲಿಲ್ಲ. ಚಿರತೆ ಸುರಕ್ಷಿತವಾಗಿ ಕಾಡಿಗೆ ಮರಳಿತು”. (“A Leopard decided to inspect the Naduvattam Police Station in Nilgiris. Hats off to the police person on duty who calmly closed the door and called forest officials. No one was hurt. Leopard went back safely to the forest) ಎಂದು ಬರೆದು ಕೊಂಡಿದ್ದಾರೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನು ವಿಡಿಯೋ ನೋಡಿ ಅನೇಕರು ವಿಧ ವಿಧದಲ್ಲಿ ಕಾಮೆಂಟ್‌ ಮಾಡಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.