Wednesday, September 17, 2025

Janaspandhan News

Home Blog Page 64

ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಜನಸ್ಪಂದನ ನ್ಯೂಸ್‌, ಮಂಗಳೂರು : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ FIR ದಾಖಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

“ನಾನು ಭಾರತವನ್ನು ದ್ವೇಷಿಸುತ್ತೇನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಹಿನ್ನಲೆಯಲ್ಲಿ ವೈದ್ಯೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಿಸಲಾಗಿದೆ.

ಇದನ್ನು ಓದಿ : ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಹೀಗೆ ದೇಶ ವಿರೋಧಿ ಫೋಸ್ಟ್‌ (Post) ಹಾಕಿದ ವೈದ್ಯೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂದು ತಿಳಿದು ಬಂದಿದೆ. ಅಲ್ಲದೆ ಈ ವ್ಯೆದ್ಯೆಯನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಿಂದ ವಜಾಗೊಳಿಸಲಾಗಿದೆ.

ವೈದ್ಯೆ ಅಫೀಫಾ ಫಾತಿಮಾ ದೇಶ ವಿರೋಧಿ ಪೋಸ್ಟ್ ಪೋಸ್ಟ್ ಮಾಡಿದ ಕಾರಣ ಆಸ್ಪತ್ರೆಯ ಮಾನವ ಸಂಪನ್ಮೂಲ ಅಧಿಕಾರಿ (HR) ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೈಲ್ಯಾಂಡ್ ಆಸ್ಪತ್ರೆಯ ಎಚ್.ಆರ್. ಮೊಹಮ್ಮದ್ ಅಸ್ಲಾಂ ಅವರ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 196(1)(ಎ), 353(2) ಅಡಿಯಲ್ಲಿ ವ್ಯೆದ್ಯೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ವೈದ್ಯೆ ಸಾಮಾಜಿಕ ಮಾಧ್ಯಮದಲ್ಲಿ “ನನ್ನನ್ನು ಉಳಿಸಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು, ನಾನು ಭಾರತೀಯ, ಹೌದು, ನಾನು ಭಾರತವನ್ನು ದ್ವೇಷಿಸುತ್ತೇನೆ” ಎಂದು ಸಂದೇಶವನ್ನು ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ಸದ್ಯ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಾರದ ಹಿಂದಷ್ಟೆ (ಎ.22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ ಮಂಗಳೂರಿನ ವೈದ್ಯೆಯ ಈ ರೀತಿಯ ಪೋಸ್ಟ್‌ಗೆ ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.

ಮಂಗಳೂರಿನ ಹೈಲ್ಯಾಂಡ್‌ನ ಖಾಸಗಿ ಆಸ್ಪತ್ರೆಯ ವ್ಯೆದ್ಯೆಯ ಈ ದೇಶ ವಿರೋಧಿ ಹಾಗು ಹಿಂದೂ ವಿರೋಧಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಎಚ್‌ಪಿ ನಾಯಕ ಶರಣ್ ಕುಮಾರ್ ಪಂಪ್‌ವೆಲ್ ಒತ್ತಾಯಿಸಿದ್ದಾರೆ.

ಹಿಂದಿನ ಸುದ್ದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು ; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಪ್ರಮುಖ ಖಾತೆಗಳ ಪಾಸ್‌ವರ್ಡ್ ಸ್ಟ್ರಾಂಗ್ ಇದೆಯಾ? ನಾರ್ಡ್ ಪಾಸ್ 2024 ಕೆಲ ಪಟ್ಟಿ ಮಾಡಿದೆ. ಈ 45 ಪಾಸ್‌ವರ್ಡ್ ನೀವು ಬಳಸುತ್ತಿದ್ದರೆ, 1 ನಿ‌ಮಿಷವೂ ಬೇಕಾಗಿಲ್ಲ ನಿಮ್ಮ ಖಾತೆ ಹ್ಯಾಕ್ ಮಾಡಲು. ಈ ಪಟ್ಟಿಯಲ್ಲಿ ನೀವಿದ್ದೀರಾ.? ಅಂತ ಚೆಕ್ ಮಾಡ್ಕೊಳ್ಳಿ.

ಸಾಮಾಜಿಕ ಜಾಲತಾಣ, ಇಮೇಲ್ ಖಾತೆ, ಬ್ಯಾಂಕ್ ಖಾತೆ, ಯುಪಿಐ ಪಾವತಿ ಸೇರಿದಂತೆ ಹಲವು ಡಿಜಿಟಲ್ ಖಾತೆಗಳಿಗೆ ಸ್ಟ್ರಾಂಗ್ ಪಾಸ್‌ವರ್ಡ್ ಹಾಕಿರಬೇಕು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಆದರೆ ಹಲವರು ನೆನಪಿಟ್ಟುಕೊಳ್ಳಲು ಸುಲಭವಾಗಲಿ ಅಂತ ದುರ್ಬಲ ಪಾಸ್‌ವರ್ಡ್ (Weak password) ಹಾಕುತ್ತಾರೆ. ಇದು ಅದೆಷ್ಟೋ ಡೇಂಜರ್ ಗೊತ್ತಾ.? ಡೇಟಾ, ಹಣ ಯಾವುದು ಲೀಕ್ ಆಗದಂತೆ ತಡೆಯುವ ಪಾಸ್‌ವರ್ಡ್ ಸ್ಟ್ರಾಂಗ್ ಇರಬೇಕು. ಆದರೆ ಭಾರತದಲ್ಲಿ ಬಹುತೇಕ ಜನರು ಈ 45 ಪಾಸ್‌ವರ್ಡ್ ಬಳಕೆ ಮಾಡುತ್ತಾರೆ.

ನಾರ್ಡ್‌ಪಾಸ್ 2024 ಇದೀಗ 45 ಪಾಸ್‌ವರ್ಡ್ ಪಟ್ಟಿ ನೀಡಿದ್ದು, ಇದು ಅತ್ಯಂತ ದುರ್ಬಲ ಪಾಸ್‌ವರ್ಡ್ಸ್ ಎಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಒಂದು ನಿಮಿಷವೂ ಬೇಕಾಗಿಲ್ಲ. ಅಲ್ಲದೇ ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಭಾರಿ ತಂತ್ರಜ್ಞಾನ ಗೊತ್ತಿದ್ದ ಹ್ಯಾಕರ್ಸ್ ಬೇಕಿಲ್ಲ ಎಂದಿದೆ.

123456, 123456789, Password, 111111, dragon, Monkey, 123123123, 123321, Password 0 ಮತ್ತು 000000 ದುರ್ಬಲ ಪಾಸ್‌ ವರ್ಡ್‌ ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಹೆಸರು , ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆಯನ್ನು ಪಾಸ್‌ವರ್ಡ್ ಆಗಿ ಇಟ್ಟುಕೊಳ್ಳುವುದು ಉತ್ತಮವಲ್ಲ. ಈ ರೀತಿಯ ಪಾಸ್‌ವರ್ಡ್‌ಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದಂತೆ (Easily hackable).

ನಿಮ್ಮ ಸಾಮಾಜಿಕ ಜಾಲತಾಣದ ಖಾತೆ ಅಥವಾ ಇನ್ಯಾವುದೇ ಡಿಜಿಟಲ್ ಮೂಲಕ ವೈಯಕ್ತಿಕ ಮಾಹಿತಿ (Personal information through digital) ಪಡೆದು ಸುಲಭವಾಗಿ ಹ್ಯಾಕ್ ಮಾಡುತ್ತಾರೆ ಹ್ಯಾಕರ್ಸ್.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಇದರ ಫ್ರೀಕೆನ್ಸ್ ಸುಲಭವಾಗಿ ಲಭ್ಯವಿದೆ. ಹೀಗಾಗಿ ಇವುಗಳನ್ನು ಯಾರು ಬೇಕಾದರೂ ಹ್ಯಾಕ್ ಮಾಡಬಹುದು. ಈ ರೀತಿಯ ಪಾಸ್‌ವರ್ಡ್ ನೀಡಿದ್ದರೆ ಬದಲಿಸುವುದು ಉತ್ತಮ.

ನೀವು ಬಳಸುವ ಪಾಸ್‌ವರ್ಡ್‌ನಲ್ಲಿ ಸ್ಪೆಷಲ್ ಕ್ಯಾರೆಕ್ಟರ್, ಸಂಖ್ಯೆ, ಅಲ್ಫಾಬೆಟ್ ಸೇರಿದಂತೆ ಕೆಲವು ಕ್ಯಾರೆಕ್ಟರ್ ಇರಲೇಬೇಕೆಂಬ ನಿಯಮವಿದೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹೆಸರು, ಪೋಷಕರ ಹೆಸರು, ಮಕ್ಕಳ ಹೆಸರು, ಊರಿನ ಹೆಸರನ್ನು ಪಾಸ್‌ವರ್ಡ್ ಆಗಿ ಬಳಸಬೇಡಿ. ಇನ್ನು ಐಡಿ ಯನ್ನೇ ಪಾಸ್‌ವರ್ಡ್ ಆಗಿ ನೀಡುವುದು ಕೂಡ ಸರಿಯಲ್ಲ.

ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ (Karkala in Udupi district) ತಾಲೂಕಿನ ನಿಟ್ಟೆಯ ದೂಪದಕಟ್ಟೆ ಸಮೀಪ ಉದ್ಯಮಿಯೊಬ್ಬರು ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು (Shooting) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ (Business man) ಎನ್‌ ಆರ್ ದಿಲೀಪ್ ಎಂದು ತಿಳಿದು ಬಂದಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದ ದಿಲೀಪ್ ಎನ್ ಆರ್ ಅವರು, ಅಲ್ಲಿಯೇ ಉದ್ಯಮ ನಡೆಸುತ್ತಿದ್ದರು.

ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಎಸ್ಟೇಟ್ ಮುಂಭಾಗ ತಮ್ಮ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದಿಲೀಪ್ ಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇನ್ನೂ ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Astrology : ಎಪ್ರಿಲ್‌ 29 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 29 ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಆರ್ಥಿಕ ಪರಿಸ್ಥಿತಿ ನಿಧಾನವಾಗಿದ್ದರೂ , ನಿಮ್ಮ ಅಗತ್ಯಗಳಿಗೆ ಹಣ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳ ಕುರಿತು ಚರ್ಚೆಗಳು ಯಶಸ್ವಿಯಾಗುತ್ತವೆ. ಆತ್ಮೀಯರಿಂದ ವಿವಾದಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀವು ಸ್ವೀಕರಿಸುತ್ತೀರಿ. ಕೈಗೊಂಡ ಕೆಲಸಗಳಲ್ಲಿ ವಿಳಂಬವಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

*ವೃಷಭ ರಾಶಿ*
ಕುಟುಂಬ ಸದಸ್ಯರು ನಿಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದಿರುತ್ತಾರೆ. ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ನೀವು ಜಾಗರೂಕರಾಗಿರಬೇಕು. ಇತರರೊಂದಿಗೆ ವಿನಾಕಾರಣ ವಿವಾದಗಳು ವಿವಾದಗಳು ಉದ್ಭವಿಸುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಬೆಲೆಬಾಳುವ ವಸ್ತುಗಳನ್ನು ನಿರ್ವಹಿಸುವಾಗ ನೀವು ಹೆಚ್ಚು ಜಾಗರೂಕರಾಗಿರಬೇಕು. ಆರ್ಥಿಕ ನಷ್ಟದ ಸೂಚನೆಗಳಿವೆ.

*ಮಿಥುನ ರಾಶಿ*
ಪಿತೃಪ್ರಧಾನ ಕುಟುಂಬದೊಂದಿಗೆ ವಿವಾದಗಳು ಉಂಟಾಗುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟುಮಾಡುತ್ತವೆ. ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಅಡೆತಡೆಗಳು ಇರುತ್ತವೆ. ವೃತ್ತಿಪರ ಮತ್ತು ವ್ಯವಹಾರಗಳಲ್ಲಿ ಮಿಶ್ರ ವಾತಾವರಣವಿರುತ್ತದೆ. ಉದ್ಯೋಗಿಗಳಿಗೆ ಗೊಂದಲಮಯ ಸನ್ನಿವೇಶಗಳು ಎದುರಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

*ಕಟಕ ರಾಶಿ*
ಕುಟುಂಬದ ವಿಷಯಗಳಲ್ಲಿ ನೀವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಹೊಸ ಆಭರಣಗಳ ಖರೀದಿಸುತ್ತೀರಿ. ಎಲ್ಲಾ ಕಡೆಯಿಂದಲೂ ಲಾಭ ಬರುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಸಹೋದರರೊಂದಿಗಿನ ಸಂಬಂಧಗಳು ಸುಧಾರಿಸುತ್ತವೆ.

*ಸಿಂಹ ರಾಶಿ*
ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಮನೆಯ ಹೊರಗೆ ದೀರ್ಘಕಾಲದ ಸಮಸ್ಯೆಗಳು ಹೆಚ್ಚಾಗುತ್ತವೆ. ಪ್ರಾರಂಭಿಸಿದ ಕೆಲಸಗಳು ಮಧ್ಯದಲ್ಲಿ ನಿಲ್ಲುತ್ತವೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಆಲೋಚನೆಗಳು ಕೂಡಿ ಬರುವುದಿಲ್ಲ. ಹಣಕಾಸಿನ ವಿಷಯಗಳಲ್ಲಿ ನಿಧಾನವಾಗಿ ವರ್ತಿಸುವುದು ಉತ್ತಮ.

*ಕನ್ಯಾ ರಾಶಿ*
ಮನೆಯ ಹೊರಗೆ ಸಮಸ್ಯೆಗಳಿದ್ದರೂ ಅವು ನಿಧಾನವಾಗಿ ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳು ನಷ್ಟವನ್ನು ನಿವಾರಿಸಿ ಲಾಭದ ಹಾದಿಯಲ್ಲಿ ಸಾಗುತ್ತವೆ. ಖರ್ಚಿಗೆ ತಕ್ಕ ಆದಾಯ ದೊರೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಜಾಗರೂಕರಾಗಿರಿ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ವೇಗಗೊಳ್ಳುತ್ತವೆ.

*ತುಲಾ ರಾಶಿ*
ದೂರದ ದೇಶಕ್ಕೆ ಪ್ರಯಾಣ ಮಡಬೇಕಾಗುತ್ತದೆ, ಅನಿರೀಕ್ಷಿತವಾಗಿ ನಿಮ್ಮ ಖರ್ಚುಗಳು ಹೆಚ್ಚಾಗುತ್ತವೆ. ಕೆಲವು ವಿಷಯಗಳಲ್ಲಿ ಅನಿರೀಕ್ಷಿತ ತೊಂದರೆಗಳು ಉಂಟಾಗುತ್ತವೆ. ನಿರುದ್ಯೋಗಿಗಳಿಗೆ ನಿರಾಶೆ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಇತರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುವುದಿಲ್ಲ.

*ವೃಶ್ಚಿಕ ರಾಶಿ*
ಹಳೆಯ ಸಾಲಗಳನ್ನು ಮರುಪಾವತಿಸಲು ನಿಮಗೆ ಸಾಧ್ಯವಾಗುತ್ತದೆ. ಮಕ್ಕಳಿಗೆ ಹೊಸ ಉದ್ಯೋಗಾವಕಾಶಗಳು ಸಿಗುತ್ತವೆ. ಆರ್ಥಿಕ ಲಾಭಗಳು ಉತ್ತಮವಾಗಿರುತ್ತವೆ ಮತ್ತು ಇತರರ ಸಹಾಯದಿಂದ ಕೆಲವು ಸಮಸ್ಯೆಗಳನ್ನು ನಿವಾರಿಸಲಾಗುತ್ತದೆ. ದೈಹಿಕ ಮತ್ತು ಮಾನಸಿಕ ಶಾಂತಿ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನೀವು ಅಧಿಕಾರಿಗಳ ಬೆಂಬಲ ಪಡೆಯುತ್ತೀರಿ. ವ್ಯವಹಾರಗಳು ವಿಸ್ತರಿಸುತ್ತವೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

*ಧನುಸ್ಸು ರಾಶಿ*
ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ. ಕೆಲವು ವಿಷಯಗಳಲ್ಲಿ, ಆತ್ಮವಿಶ್ವಾಸ ಮತ್ತು ಲಾಭದೊಂದಿಗೆ ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಸಂಬಂಧಿಕರೊಂದಿಗಿನ ಆಸ್ತಿ ವಿವಾದಗಳು ಪರಿಹಾರದತ್ತ ಸಾಗುತ್ತವೆ. ನಿರುದ್ಯೋಗಿಗಳು ಸಿಗುವ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಬೇಕು. ಮನೆಯ ಹೊರಗೆ ಗೌರವ ಮತ್ತು ಪ್ರತಿಷ್ಟೆ ಹೆಚ್ಚಾಗುತ್ತದೆ.

*ಮಕರ ರಾಶಿ*
ಗೃಹ ನಿರ್ಮಾಣದ ಯೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭವನ್ನು ಪಡೆಯುತ್ತೀರಿ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಮಕ್ಕಳ ವಿವಾಹ ಉದ್ಯೋಗಕ್ಕಾಗಿ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ನಿಮಗೆ ಶುಭ ಸುದ್ದಿ ಸಿಗುತ್ತದೆ.

*ಕುಂಭ ರಾಶಿ*
ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಇತರರಿಗೆ ಹಣದ ವಿಷಯದಲ್ಲಿ ಮಾತು ನೀಡುವ ಮೂಲಕ ಅವರು ತೊಂದರೆಗಳನ್ನು ಎದುರಿಸುತ್ತೀರಿ. ನಿರೀಕ್ಷಿತ ಸೌಲಭ್ಯಗಳುನಿರೀಕ್ಷಿತ ರೀತಿಯಲ್ಲಿ ಸಿಗದೆ ತೊಂದರೆ ಅನುಭವಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚು ನೋವುಂಟು ಮಾಡುತ್ತವೆ.

*ಮೀನ ರಾಶಿ*
ಹೊಸ ವಾಹನ ಖರೀದಿಸುತ್ತೀರಿ. ಮನೆಯ ಹೊರಗೆ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ನಿಮ್ಮ ಸಂಗಾತಿಯ ಸಂಬಂಧಿಕರಿಂದ ನಿಮಗೆ ಶುಭ ಸುದ್ದಿ ಸಿಗುತ್ತದೆ. ಕೈಗೊಂಡ ಕೆಲಸಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಬಂಧು ಮಿತ್ರರ ಭೇಟಿಯು ಸಂತೋಷವನ್ನು ತರುತ್ತದೆ. ವೃತ್ತಿಪರ ಉದ್ಯೋಗ ಗಳಲ್ಲಿ ಸಹೋದ್ಯೋಗಿಗಳೊಂದಿಗೆ ಸೌಹಾರ್ದತೆಯಿಂದ ವರ್ತಿಸಿ ಪ್ರಶಂಸೆಯನ್ನು ಪಡೆಯುತ್ತೀರಿ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

ಜನಸ್ಪಂದನ ನ್ಯೂಸ್‌, ನೌಕರಿ : ಸರ್ಕಾರಿ ನೌಕರಿ ಬಯಸುವ ಯುವ ಜನಕ್ಕೆ ಒಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ (Karnataka Government Revenue Department) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಹುದ್ದೆಗಳ ವಿವರ :

  • ಸಂಸ್ಥೆಯ ಹೆಸರು : ಕಂದಾಯ ಇಲಾಖೆ.
  • ಹುದ್ದೆಗಳ ಹೆಸರು : ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು ಮತ್ತು ಇತರ ಹುದ್ದೆಗಳು etc.
  • ಹುದ್ದೆಗಳ ಸಂಖ್ಯೆ : 06.
  • ಉದ್ಯೋಗ ಸ್ಥಳ : ಬೆಂಗಳೂರು (ಕರ್ನಾಟಕ).

ಹುದ್ದೆಗಳ ಸಂಖ್ಯೆ :

ಅ.ನಂ

ಹುದ್ದೆ

ಸಂಖ್ಯೆ

1

ಸಹಾಯಕ ನಿಯಂತ್ರಕರು : 01

2

ಆಡಿಟ್ ಅಧಿಕಾರಿ :

01

3

ಖಾತೆಗಳ ಮೇಲ್ವಿಚಾರಕರು :

01

4

ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ :

01

5

ಖಾಸಗಿ ಕಾರ್ಯದರ್ಶಿ :

01

6 ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್ ವರ್ಕ್ ಮ್ಯಾನೇಜರ್ :

01

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ವಿದ್ಯಾರ್ಹತೆ :

ಅ.ನಂ

ಹುದ್ದೆ

ವಿದ್ಯಾರ್ಹತೆ

1

ಸಹಾಯಕ ನಿಯಂತ್ರಕರು : ಬಿ.ಕಾಂ, ಎಂ.ಕಾಂ

2

ಆಡಿಟ್ ಅಧಿಕಾರಿ :

ಬಿ.ಕಾಂ, ಎಂ.ಕಾಂ

3

ಖಾತೆಗಳ ಮೇಲ್ವಿಚಾರಕರು :

ಬಿ.ಕಾಂ, ಎಂ.ಕಾಂ

4

ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ :

LLB, LLM

5

ಖಾಸಗಿ ಕಾರ್ಯದರ್ಶಿ :

ಪದವಿ

6 ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್ ವರ್ಕ್ ಮ್ಯಾನೇಜರ್ :

ಬಿ.ಇ

ವೇತನ ಶ್ರೇಣಿ :

ಅ.ನಂ

ಹುದ್ದೆ

ವೇತನ

1

ಸಹಾಯಕ ನಿಯಂತ್ರಕರು : ರೂ.72,000/-

2

ಆಡಿಟ್ ಅಧಿಕಾರಿ :

ರೂ.60,000/-

3

ಖಾತೆಗಳ ಮೇಲ್ವಿಚಾರಕರು :

ರೂ.56,000/-

4

ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ :

ರೂ.65,000/- ರಿಂದ ರೂ.75,000/-

5

ಖಾಸಗಿ ಕಾರ್ಯದರ್ಶಿ :

ರೂ.35,000/-

6 ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್ ವರ್ಕ್ ಮ್ಯಾನೇಜರ್ :

ರೂ.45,000/- ರಿಂದ ರೂ.50,000/-

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ವಯಸ್ಸಿನ ಮಿತಿ : ಕನಿಷ್ಠ: 21 ವರ್ಷ ಗರಿಷ್ಠ: 40 ವರ್ಷ

  • SC/ST/OBC/PWD ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ರಿಯಾಯಿತಿ ಲಭ್ಯ.

ಮಾನದಂಡ/ಲಗತ್ತುಗಳು :

  • ನಿಮ್ಮ ಅರ್ಹತೆ ಮತ್ತು ಹುದ್ದೆಗೆ ಸಂಬಂಧಿಸಿದ ಮಾನದಂಡಗಳನ್ನು ಪರಿಶೀಲಿಸಿ.
  • ನಿಗದಿತ ಅರ್ಜಿ ಫಾರ್ಮ್ (Form) ಅನ್ನು ಸರಿಯಾಗಿ ಭರ್ತಿ ಮಾಡಿ.
  • ಸಹಿ, ಛಾಯಾಚಿತ್ರ, ಶೈಕ್ಷಣಿಕ ದಾಖಲೆಗಳು.
  • ಅನುಭವ ಪ್ರಮಾಣಪತ್ರಗಳು ಜೋಡಿಸಿ.

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗ : ರೂ.500/-
  • SC/ST/ಪಿಡಬ್ಲ್ಯುಡಿ : ರೂ.250/- (ರಿಯಾಯಿತಿ). 

ಇದನ್ನು ಓದಿ : Pahalgam Attack : ಪಾಕಿಸ್ತಾನದ 16 ನ್ಯೂಸ್ ಚಾನೆಲ್‌ಗಳ ಬ್ಯಾನ್‌, ಬಿಬಿಸಿಗೂ ಪತ್ರ.!

ಅರ್ಜಿ ಸಲ್ಲಿಸುವ ವಿಳಾಸ :

ವಿಶೇಷ ಅಧಿಕಾರಿ & ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 3ನೇ & 4ನೇ ಮಹಡಿ, ವಿಶ್ವೇಶ್ವರಯ್ಯ ಟವ‌ರ್, ಬೆಂಗಳೂರು – 560001. (Office of the Special Officer & Competent Authority, Podium Block, 3rd & 4th Floor, Visvesvaraya Tower, Bangalore – 560001).

ಆಯ್ಕೆ ಪ್ರಕ್ರಿಯೆ :

  • ಲಿಖಿತ ಪರೀಕ್ಷೆ (ವಸ್ತುನಿಷ್ಠ & ವಿವರಣಾತ್ಮಕ).
  • ವ್ಯಕ್ತಿತ್ವ ಪರೀಕ್ಷೆ (ಸಾಕ್ಷ್ಯಕಾರ).
  • ದಾಖಲೆ ಪರಿಶೀಲನೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : 24 ಏಪ್ರಿಲ್, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಮೇ, 2025.

Note : ರಿಜಿಸ್ಟರ್ಡ್ ಪೋಸ್ಟ್/ಸ್ಪೀಡ್ ಪೋಸ್ಟ್ ಮೂಲಕ ಮಾತ್ರ.

ಇದನ್ನು ಓದಿ : AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

ಪ್ರಮುಖ ಲಿಂಕ್‌ಗಳು :

Note : ಅಪೂರ್ಣ ಅರ್ಜಿಗಳು ತಿರಸ್ಕರಿಸಲ್ಪಡುತ್ತವೆ. ನಕಲಿ ದಾಖಲೆಗಳನ್ನು ಸಲ್ಲಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ.

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : ಭೀಕರ ರಸ್ತೆ ಅಪ*ತ : ಐವರು ಸ್ಥಳದಲ್ಲೇ ಸಾ*.!

ಜನಸ್ಪಂದನ ನ್ಯೂಸ್, ಡೆಸ್ಕ್ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ತಿರುಪತಿ ಸಮೀಪ ನಡೆದಿದೆ.

ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಈ ಅಪಘಾತ ಸಂಭವಿಸಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ತಿರುಪತಿಯಿಂದ ಬೆಂಗಳೂರಿಗೆ ಕಾರಿನಲ್ಲಿ ಮರಳಿ ಬರುತ್ತಿದ್ದ ವೇಳೆ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೀಕರ ರಸ್ತೆ ಅಪ*ತ : ಐವರು ಸ್ಥಳದಲ್ಲೇ ಸಾ*.!

ಜನಸ್ಪಂದನ ನ್ಯೂಸ್, ಡೆಸ್ಕ್ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ತಿರುಪತಿ ಸಮೀಪ ನಡೆದಿದೆ.

ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಈ ಅಪಘಾತ ಸಂಭವಿಸಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ತಿರುಪತಿಯಿಂದ ಬೆಂಗಳೂರಿಗೆ ಕಾರಿನಲ್ಲಿ ಮರಳಿ ಬರುತ್ತಿದ್ದ ವೇಳೆ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಪ್ರಮುಖ ಖಾತೆಗಳ ಪಾಸ್‌ವರ್ಡ್ ಸ್ಟ್ರಾಂಗ್ ಇದೆಯಾ? ನಾರ್ಡ್ ಪಾಸ್ 2024 ಕೆಲ ಪಟ್ಟಿ ಮಾಡಿದೆ. ಈ 45 ಪಾಸ್‌ವರ್ಡ್ ನೀವು ಬಳಸುತ್ತಿದ್ದರೆ, 1 ನಿ‌ಮಿಷವೂ ಬೇಕಾಗಿಲ್ಲ ನಿಮ್ಮ ಖಾತೆ ಹ್ಯಾಕ್ ಮಾಡಲು. ಈ ಪಟ್ಟಿಯಲ್ಲಿ ನೀವಿದ್ದೀರಾ.? ಅಂತ ಚೆಕ್ ಮಾಡ್ಕೊಳ್ಳಿ.

ಸಾಮಾಜಿಕ ಜಾಲತಾಣ, ಇಮೇಲ್ ಖಾತೆ, ಬ್ಯಾಂಕ್ ಖಾತೆ, ಯುಪಿಐ ಪಾವತಿ ಸೇರಿದಂತೆ ಹಲವು ಡಿಜಿಟಲ್ ಖಾತೆಗಳಿಗೆ ಸ್ಟ್ರಾಂಗ್ ಪಾಸ್‌ವರ್ಡ್ ಹಾಕಿರಬೇಕು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಆದರೆ ಹಲವರು ನೆನಪಿಟ್ಟುಕೊಳ್ಳಲು ಸುಲಭವಾಗಲಿ ಅಂತ ದುರ್ಬಲ ಪಾಸ್‌ವರ್ಡ್ (Weak password) ಹಾಕುತ್ತಾರೆ. ಇದು ಅದೆಷ್ಟೋ ಡೇಂಜರ್ ಗೊತ್ತಾ.? ಡೇಟಾ, ಹಣ ಯಾವುದು ಲೀಕ್ ಆಗದಂತೆ ತಡೆಯುವ ಪಾಸ್‌ವರ್ಡ್ ಸ್ಟ್ರಾಂಗ್ ಇರಬೇಕು. ಆದರೆ ಭಾರತದಲ್ಲಿ ಬಹುತೇಕ ಜನರು ಈ 45 ಪಾಸ್‌ವರ್ಡ್ ಬಳಕೆ ಮಾಡುತ್ತಾರೆ.

ನಾರ್ಡ್‌ಪಾಸ್ 2024 ಇದೀಗ 45 ಪಾಸ್‌ವರ್ಡ್ ಪಟ್ಟಿ ನೀಡಿದ್ದು, ಇದು ಅತ್ಯಂತ ದುರ್ಬಲ ಪಾಸ್‌ವರ್ಡ್ಸ್ ಎಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಒಂದು ನಿಮಿಷವೂ ಬೇಕಾಗಿಲ್ಲ. ಅಲ್ಲದೇ ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಭಾರಿ ತಂತ್ರಜ್ಞಾನ ಗೊತ್ತಿದ್ದ ಹ್ಯಾಕರ್ಸ್ ಬೇಕಿಲ್ಲ ಎಂದಿದೆ.

123456, 123456789, Password, 111111, dragon, Monkey, 123123123, 123321, Password 0 ಮತ್ತು 000000 ದುರ್ಬಲ ಪಾಸ್‌ ವರ್ಡ್‌ ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಹೆಸರು , ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆಯನ್ನು ಪಾಸ್‌ವರ್ಡ್ ಆಗಿ ಇಟ್ಟುಕೊಳ್ಳುವುದು ಉತ್ತಮವಲ್ಲ. ಈ ರೀತಿಯ ಪಾಸ್‌ವರ್ಡ್‌ಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದಂತೆ (Easily hackable).

ನಿಮ್ಮ ಸಾಮಾಜಿಕ ಜಾಲತಾಣದ ಖಾತೆ ಅಥವಾ ಇನ್ಯಾವುದೇ ಡಿಜಿಟಲ್ ಮೂಲಕ ವೈಯಕ್ತಿಕ ಮಾಹಿತಿ (Personal information through digital) ಪಡೆದು ಸುಲಭವಾಗಿ ಹ್ಯಾಕ್ ಮಾಡುತ್ತಾರೆ ಹ್ಯಾಕರ್ಸ್.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಇದರ ಫ್ರೀಕೆನ್ಸ್ ಸುಲಭವಾಗಿ ಲಭ್ಯವಿದೆ. ಹೀಗಾಗಿ ಇವುಗಳನ್ನು ಯಾರು ಬೇಕಾದರೂ ಹ್ಯಾಕ್ ಮಾಡಬಹುದು. ಈ ರೀತಿಯ ಪಾಸ್‌ವರ್ಡ್ ನೀಡಿದ್ದರೆ ಬದಲಿಸುವುದು ಉತ್ತಮ.

ನೀವು ಬಳಸುವ ಪಾಸ್‌ವರ್ಡ್‌ನಲ್ಲಿ ಸ್ಪೆಷಲ್ ಕ್ಯಾರೆಕ್ಟರ್, ಸಂಖ್ಯೆ, ಅಲ್ಫಾಬೆಟ್ ಸೇರಿದಂತೆ ಕೆಲವು ಕ್ಯಾರೆಕ್ಟರ್ ಇರಲೇಬೇಕೆಂಬ ನಿಯಮವಿದೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹೆಸರು, ಪೋಷಕರ ಹೆಸರು, ಮಕ್ಕಳ ಹೆಸರು, ಊರಿನ ಹೆಸರನ್ನು ಪಾಸ್‌ವರ್ಡ್ ಆಗಿ ಬಳಸಬೇಡಿ. ಇನ್ನು ಐಡಿ ಯನ್ನೇ ಪಾಸ್‌ವರ್ಡ್ ಆಗಿ ನೀಡುವುದು ಕೂಡ ಸರಿಯಲ್ಲ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಜನಸ್ಪಂದನ ಸುದ್ದಿ, ನವದೆಹಲಿ : ಕಳೆದ ಎ. 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ (Pahalgam)​ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸೇನೆಯಲ್ಲಿ ಸೈನಿಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನುವ ಗುಸು ಗುಸು ಕೇಳಿಬಂದಿದೆ.

ಅತಿಯಾದ ಆಯಾಸ, ಸೇನಾ ಕಮಾಂಡರಗಳ ಬದಲಾವಣೆ, ಬದಲಾಗುತ್ತಿರುವ ಆದೇಶಗಳು ಹಾಗು ಒತ್ತಡದಿಂದಾಗಿ 100 ಕ್ಕೂ ಹೆಚ್ಚು ಸೇನಾ ಅಧಿಕಾರಿಗಳು ಸೇರಿ 600 ಕ್ಕೂ ಹೆಚ್ಚು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಭದ್ರತಾ ವ್ಯವಸ್ಥೆಯನ್ನು ಈ ಸಾಮೂಹಿಕ ರಾಜೀನಾಮೆಯು ತೀವ್ರ ಬಿಕ್ಕಟ್ಟಿಗೆ ಸಿಲುಕಿಸಿದೆ.

ಈ ಕುರಿತು 11 ನೇ ದಳದ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಮರ್ ಅಹ್ಮದ್ ಬುಖಾರಿ, ಸೇನಾ ಪ್ರಧಾನ ಕಚೇರಿಗೆ ಪತ್ರ ಬರೆದು ಈ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಕಳೆದ ವಾರ ಉಭಯ ದೇಶಗಳ ಉದ್ವಿಗ್ನತೆಯ ನಡುವೆ ಪಾಕಿಸ್ತಾನ ಸೇನಾ ಪ್ರಧಾನ ಕಚೇರಿಯು ಕ್ವೆಟ್ಟಾ ಮತ್ತು ಬಲೂಚಿಸ್ತಾನದಲ್ಲಿ ಬೀಡುಬಿಟ್ಟಿರುವ 12 ನೇ ಕಾರ್ಪ್ಸ್ ಸೇರಿದಂತೆ ಇತರ ಕಾರ್ಪ್ಸ್‌ನ ಮಿಲಿಟರಿ ಅಧಿಕಾರಿಗಳು ಮತ್ತು ಸೈನಿಕರಿಗೆ 11 ನೇ ಕಾರ್ಪ್ಸ್‌ಗೆ ತಕ್ಷಣ ವರದಿ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿತ್ತು.

ಲೆಫ್ಟಿನೆಂಟ್ ಜನರಲ್ ಉಮರ್ ಅಹ್ಮದ್ ಬುಖಾರಿ ಏಪ್ರಿಲ್ 26, 2025 ರಂದು ಇತರ ಪಡೆಯಿಂದ ಬಂದ ಸೈನಿಕರ ಸ್ಥಿತಿಯನ್ನು ಪರಿಶೀಲಿಸಿದಾಗ ಈ ಆಘಾತಕಾರಿ ಸಂಗತಿ ಬಹಿರಂಗವಾಯಿತು.

ಇದನ್ನು ಓದಿ : AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

ಈ ಗಂಭೀರ ಪರಿಸ್ಥಿತಿಯ ಬಗ್ಗೆ ಲೆಫ್ಟಿನೆಂಟ್ ಜನರಲ್ ಬುಖಾರಿ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ಮಾಹಿತಿ ನೀಡಿದರು.

ಸಾಮೂಹಿಕ ರಾಜಿನಾಮೆಯ ಬಗ್ಗೆ ಸೇನಾ ಪ್ರಧಾನ ಕಚೇರಿ ಕಠಿಣ ನಿಲುವನ್ನು ತೆಗೆದುಕೊಂಡಿದ್ದು, ಈ ಬಿಕ್ಕಟ್ಟಿನ ಸಮಯದಲ್ಲಿ ರಾಜೀನಾಮೆಗಳನ್ನು ಸ್ವೀಕರಿಸಲಾಗುವುದಿಲ್ಲ ಏಕೆಂದರೆ ಅದು ಮಿಲಿಟರಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಇದನ್ನು ಓದಿ : Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಅಲ್ಲದೆ ಸದ್ಯ ಸಾಮೂಹಿಕವಾಗಿ ರಾಜೀನಾಮೆ ನೀಡುವ ಅಧಿಕಾರಿಗಳು ಮತ್ತು ಸೈನಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಅಷ್ಟಾಗಿಯೂ ರಾಜೀನಾಮೆಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ಪ್ರಧಾನ ಕಚೇರಿ ನಿರಾಕರಿಸಿದ್ದು, ಪರಿಸ್ಥಿತಿಯ ಗಂಭೀರತೆಯ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. (ಎಜೇನ್ಸಿಸ್)

ಹಿಂದಿನ ಸುದ್ದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ವಿಡಿಯೋ :

Pahalgam Attack : ಪಾಕಿಸ್ತಾನದ 16 ನ್ಯೂಸ್ ಚಾನೆಲ್‌ಗಳ ಬ್ಯಾನ್‌, ಬಿಬಿಸಿಗೂ ಪತ್ರ.!

ಜನಸ್ಪಂದನ ಸುದ್ದಿ, ನವದೆಹಲಿ : ಪಾಕಿಸ್ತಾನದ 16 ಯೂಟ್ಯೂಬ್ (Youtube) ಚಾನೆಲ್‌ಗಳ ವಿರುದ್ಧ ದೇಶ ವಿರೋಧಿ ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಕೇಂದ್ರ ಸರ್ಕಾರ ((Central Government) ಕಠಿಣ ಕ್ರಮ ಕೈಗೊಂಡಿದೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ (Pahalgam) ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಇಂದು (ಏ.28) ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಇದನ್ನು ಓದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಮೊನ್ನೆಯಷ್ಟೇ ಕೇಂದ್ರ ಸರ್ಕಾರ ಸೇನಾ ಕಾರ್ಯಾಚರಣೆ ಹಾಗೂ ಸೇನಾಪಡೆಗಳ ಚಲನವಲನಗಳ ನೇರಪ್ರಸಾರ (Live broadcast) ವನ್ನು ಮಾಡಬಾರದೆಂದು ದೇಶದ ಎಲ್ಲ ಚಾನೆಲ್‌ಗಳಿಗೂ ಸೂಚನೆ ನೀಡಿತ್ತು.

ಅದರ ಬೆನ್ನಲ್ಲೇ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ (Banned) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಈ 16 ಪಾಕಿಸ್ತಾನಿ ನ್ಯೂಸ್ ಚಾನೆಲ್‌ಗಳು ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ (Provocative and communally sensitive) ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಜೊತೆಗೆ ಸುಳ್ಳು ಹಾಗು ದಾರಿತಪ್ಪಿಸುವ (False and misleading) ಸುದ್ದಿಗಳನ್ನು ಹರಡಿದ್ದಕ್ಕಾಗಿ ಈ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ (banned) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ (Ministry of Home Affairs) ಶಿಫಾರಸುಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಕಳೆದ ಏಪ್ರಿಲ್ 22 ಮಂಗಳವಾರದಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ
ಭಯೋತ್ಪಾದಕರು ದಾಳಿ ಮಾಡಿ 26 ಭಾರತೀಯ ಪ್ರವಾಸಿಗರ (Indian tourists) ನ್ನು ಬಲಿ ತೆಗೆದುಕೊಂಡಿದ್ದರು ಮತ್ತು ಅನೇಕರು ಪ್ರವಾಸಿಗರು ಗಾಯಗೊಂಡರು.

ಬಿಬಿಸಿಗೆ ಪತ್ರ :

ಇನ್ನು ಈ ಪಹಲ್ಗಾಮ್ ದಾಳಿಯ ವರದಿಯಲ್ಲಿ ಭಯೋತ್ಪಾದಕರ (Terrorists) ನ್ನು ‘ಉಗ್ರರು/Extremists’ ಎಂದು ಉಲ್ಲೇಖಿಸಿರುವ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟೀಕರಣವನ್ನು ಕೋರಿ ಬಿಬಿಸಿ (BCC)ಗೆ ಇದೇ ವೇಳೆ ಪತ್ರ ಬರೆಯಲಾಗಿದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ನಿಷೇಧಿಸಿರುವ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳ ಪಟ್ಟಿ :

  • ಡಾನ್ ನ್ಯೂಸ್,
  • ಇರ್ಷಾದ್ ಭಟ್ಟಿ,
  • ಸಾಮ ಟಿವಿ,
  • ARY ನ್ಯೂಸ್,
  • ಬೋಲ್ ನ್ಯೂಸ್,
  • ರಫ್ತಾರ್,
  • ದಿ ಪಾಕಿಸ್ತಾನ್ ರೆಫರೆನ್ಸ್,
  • ಜಿಯೋ ನ್ಯೂಸ್,
  • ಸಾಮ ಸ್ಪೋರ್ಟ್ಸ್,
  • GNN,
  • ಉಜೈರ್ ಕ್ರಿಕೆಟ್,
  • ಉಮರ್ ಚೀಮಾ ಎಕ್ಸ್‌ಕ್ಲೂಸಿವ್,
  • ಅಸ್ಮಾ ಶಿರಾಜಿ,
  • ಮುನೀಬ್ ಫಾರೂಕ್,
  • ಸುನೋ ನ್ಯೂಸ್,
  • ರಾಝಿ ನಾಮಾ.

ಇದನ್ನು ಓದಿ : AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

ಹಿಂದಿನ ಸುದ್ದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ಭಯವಾದರೆ ಸಾಕು ಕೈ ನಡುಗಲು ಶುರುವಾಗುತ್ತದೆ. ವೃದ್ಧರಲ್ಲಿ ಕೈ ನಡುಗುವುದು ಸಾಮಾನ್ಯ. ನಮ್ಮ ದೈಹಿಕ ಅಥವಾ ಮಾನಸಿಕ ಆರೋಗ್ಯ ಇದಕ್ಕೆ ಕಾರಣವಾಗಿರಬಹುದು. ಆದರೆ ಈ ಲಕ್ಷಣ ಹಲವು ಗಂಭೀರ ಕಾಯಿಲೆಗಳ (serious illness) ಕಾರಣಗಳಿರಬಹುದು.

ನಮ್ಮ ಕೈ ನಡುಗಲು ಮುಖ್ಯ ಕಾರಣವೆಂದರೆ ಅದು ಪಾರ್ಕಿನ್ಸನ್ ಕಾಯಿಲೆ. ಇದು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಮುಖ್ಯವಾಗಿ ನರಮಂಡಲದ ಮೇಲೆ ಪರಿಣಾಮ (Effects on the nervous system) ಬೀರುತ್ತದೆ. ಸ್ನಾಯುವಿನ ಚಲನೆಯನ್ನು ನಿಯಂತ್ರಿಸುವ ಮೆದುಳಿನ ಭಾಗದಲ್ಲಿ ಡೋಪಮೈನ್ ಎಂಬ ರಾಸಾಯನಿಕದ ಕೊರತೆಯಿಂದಾಗಿ (Lack of the chemical dopamine) ಕೈಯಲ್ಲಿ ಕಂಪನವು ಶುರುವಾಗಿ ಕೈಯಲ್ಲಿ ಬಿಗಿತ ಮತ್ತು ಸಮತೋಲನದ ನಷ್ಟದ ಸಮಸ್ಯೆ ಉಂಟಾಗುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಕೈ ನಡುಗಲು ಇನ್ನೊಂದು ಕಾರಣ ಏನೆಂದರೆ ಹೈಪರ್ ಥೈರಾಯ್ಡಿಸಮ್. ಥೈರಾಯ್ಡ್ ಗ್ರಂಥಿಯು ಅಧಿಕ ಪ್ರಮಾಣದಲ್ಲಿ ಹಾರ್ಮೋನ್ ಅನ್ನು ಉತ್ಪಾದನೆ ಮಾಡುವ (Thyroid hormone production) ಸ್ಥಿತಿಯೇ ಹೈಪರ್ ಥೈರಾಯ್ಡಿಸಮ್ (Hyperthyroidism) ಆಗಿದೆ. ಈ ಕಾಯಿಲೆಯಿಂದ ಹೃದಯ ಬಡಿತವು ಹೆಚ್ಚಾಗುತ್ತದೆ. ಅಲ್ಲದೇ ಕೈಗಳು ಮತ್ತು ಕಾಲುಗಳು ನಡುಗಲು ಪ್ರಾರಂಭಿಸುತ್ತವೆ.

ಹೈಪರ್ ಥೈರಾಯ್ಡಿಸಮ್ ಸಹ ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದರಲ್ಲಿ ದೇಹದ ಕೆಲ ಭಾಗಗಳು ಅದರಲ್ಲಿಯೂ ಕೈಗಳು ನಡುಗಲು ಪ್ರಾರಂಭಿಸುತ್ತವೆ. ಇದನ್ನು ಇಡಿಯೋಪಥಿಕ್ ಎಂದು ಪರಿಗಣಿಸಲಾಗುತ್ತದೆ. ಈ ರೋಗವು ಹೆಚ್ಚಾಗಿ ಆನುವಂಶಿಕ ಅಂಶಗಳಿಂದ ಉಂಟಾಗುತ್ತದೆ. ಯಾವುದೇ ವಯಸ್ಸಿನಲ್ಲಾದರೂ ಕಾಡಿಸುತ್ತದೆ. ಇದಕ್ಕೆ ಆರಂಭದಲ್ಲಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ, ಇಲ್ಲದಿದ್ದರೆ ಪರಿಸ್ಥಿತಿಯು ಗಂಭೀರವಾಗಬಹುದು.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ದೈಹಿಕ ದೌರ್ಬಲ್ಯ ಮತ್ತು ಪೋಷಣೆಯ ಕೊರತೆಯೂ (Physical weakness and malnutrition) ಕೈ ನಡುಕಕ್ಕೆ ಕಾರಣ ಎನ್ನಬಹುದು. ದೇಹದಲ್ಲಿನ ವಿಟಮಿನ್ ಬಿ-12, ವಿಟಮಿನ್ ಕೆ 2 ಮತ್ತು ವಿಟಮಿನ್ ಡಿ3 ಕಾರಣದಿಂದ ಕೈಯಲ್ಲಿ ನಡುಕ ಪ್ರಾರಂಭವಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ನವಿ ಮುಂಬೈ : ಎಸಿ (AC) ಬಸ್‌ನಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋಯೊಂದು ಸಾಮಾಜಿಕ ಮಾಧ್ಯಮದಲ್ಲಿ Viral ಆಗಿದ್ದು, ಸದ್ಯ ಬಿರುಗಾಳಿಯನ್ನು ಸೃಷ್ಟಿಸಿದೆ.

ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (NMNC) ನ ಎಸಿ ಬಸ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವೈರಲ್ ವಿಡಿಯೋ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಸದ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿರೋ ಈ ವಿಡಿಯೋ ಕೇವಲ 22 ಸೆಕೆಂಡುಗಳಷ್ಠಿದೆ. ಆದರು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ.

ವೈರಲ್ ವಿಡಿಯೋದಲ್ಲಿ ಒಬ್ಬ ಯುವಕ ಮತ್ತು ಯುವತಿ ನಾಚಿಕೆಗೇಡಿನ ಕೃತ್ಯವನ್ನು ಮಾಡಿರುವುದನ್ನು ನೋಡಬಹುದು.

ಇದನ್ನು ಓದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ವೈರಲ್ ವಿಡಿಯೋದಲ್ಲೇನಿದೆ :

ವೈರಲ್ ಆಗಿರುವ ವಿಡಿಯೋದಲ್ಲಿ ಈ ಯುವ ಜೋಡಿ ಚಲಿಸುವ ಎಸಿ (AC) ಬಸ್ಸಿನ ಹಿಂಬದಿಯ ಸೀಟಿನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿರುವುದು ಕಂಡುಬಂದಿದೆ.

ಬಸ್ ಪನ್ವೇಲ್‌ ನಿಂದ ಕಲ್ಯಾಣ್ ಗೆ ಹೊರಟಿದ್ದ ಎನ್ ಎಂಎನ್ ಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಟ್ರಾಫಿಕ್ ನಲ್ಲಿ ಈ AC ಬಸ್ ಸ್ವಲ್ಪ ಹೊತ್ತು ಸಿಲುಕಿಕೊಂಡ ಪರಿಣಾಮ ಬಸ್ ನಿಂತುಕೊಂಡಿತ್ತು.

ಆಗ ಈ ಯುವ ಜೋಡಿ ಬಸ್ಸಿನ ಹಿಂಭಾಗದಲ್ಲಿರುವ ಕಿಟಕಿಯ ಹತ್ತಿರ ಕುಳಿತು ರತಿಕ್ರೀಡೆಯನ್ನು ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ತಕ್ಷಣವೇ ಈ ದೃಶ್ಯವನ್ನು ಮತ್ತೊಂದು ಬಸ್ಸಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಚಿತ್ರೀಕರಿಸಿದ್ದಾರೆ ಎಂದು ವರದಿಯಾಗಿದೆ. ಆ ಸಮಯದಲ್ಲಿ ಬಸ್‌ ಬಹುತೇಕ ಖಾಲಿಯಾಗಿತ್ತು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಜನರು ಈ ನಾಚಿಕೆಗೇಡಿನ ಕೃತ್ಯವನ್ನು ಖಂಡಿಸುತ್ತಿದ್ದಾರೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಇನ್ನು ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾದ ತಕ್ಷಣವೇ
NMNC ಕ್ರಮ ಕೈಗೊಳ್ಳಲು ಮುಂದಾಗಿದೆ.

ಸದ್ಯ ಬಸ್‌ ಕಂಡಕ್ಟರ್ ವಿರುದ್ಧ ಇಲಾಖಾ ವಿಚಾರಣೆ ಆರಂಭಿಸಲಾಗಿದ್ದು, ಇತನಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಇದನ್ನು ಓದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಈ ರೀತಿ ಅಸಭ್ಯ ಕ್ರಿಯೆಯಲ್ಲಿ ತೊಡಗಿದೆ ವೇಳೆ ಏಕೆ ಮಧ್ಯಪ್ರವೇಶಿಸಲಿಲ್ಲ ಅಥವಾ ತಡೆಯಲಿಲ್ಲ ಎಂದು ಕೇಳುತ್ತಾ ಕಂಡಕ್ಟರ್‌ನಿಂದ ಲಿಖಿತ ವಿವರಣೆಯನ್ನು ಅಧಿಕಾರಿಗಳು ಕೇಳಿದ್ದಾರಲ್ಲದೆ NMNC ಕಂಡಕ್ಟರ್ ವಿರುದ್ಧ ಪೊಲೀಸ್‌ ದೂರು ದಾಖಲಿಸಿದೆ.

ಘಟನೆ ನಡೆಯುತ್ತಿದ್ದಾಗ ಕಂಡಕ್ಟರ್ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದರು ಮತ್ತು ಹಿಂದೆ ಏನು ನಡೆಯುತ್ತಿದೆ ಎಂಬುದರ ಅರಿವು ಇರಲಿಲ್ಲ ಎಂದು ಅಧಿಕಾರಿ ಹೇಳಿದರು.

ಇದನ್ನು ಓದಿ : Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಆ ವಿಡಿಯೋ ಮಾಡಿದ ವ್ಯಕ್ತಿ, ಆ ದಂಪತಿ (ಯುವ ಜೊಡಿ) ಗಳ ನಡೆ ಇಷ್ಟವಾಗದ ಕಾರಣ ಈ ವಿಡಿಯೋ ಮಾಡಿದ್ದೇನೆ ಎಂದು ಹೇಳುತ್ತಾನೆ.

ವಿಡಿಯೋ ಮಾಡಿದ ನಂತರ ಅವರು ಈ ವಿಡಿಯೋವನ್ನು ನಾಗರಿಕ ಅಧಿಕಾರಿಗಳಿಗೆ ಕಳುಹಿಸಿದ್ದರು.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಮಹಾರಾಷ್ಟ್ರದ ಆರ್‌ಟಿಐ (RTI) ಕಾರ್ಯಕರ್ತರೋರ್ವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Note : ಸಮಾಜದ ಹಿತದೃಷ್ಟಿಯಿಂದ ನಾವು ಈ ವಿಡಿಯೋ ಹಾಕುತ್ತಿಲ್ಲ.

ಹಿಂದಿನ ಸುದ್ದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಹಣ್ಣುಗಳ ರಾಜ ಎಂದು ಕರೆಯುವ ಮಾವಿನಹಣ್ಣನ್ನು ಯಾವಾಗ ಬೇಕಾದರೂ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ.? ಮಾವಿನಹಣ್ಣನ್ನು (Mango) ರಾತ್ರಿ ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ವರ್ಷದ ಏಪ್ರಿಲ್‌- ಮೇ ತಿಂಗಳಿನಲ್ಲಿ ಮಾವಿನ ಹಣ್ಣು ಮಾರ್ಕೆಟ್ ಗೆ ಲಗ್ಗೆ ಇಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಈ ಹಣ್ಣು ಮಾರುಕಟ್ಟೆಗೆ ಬಂತೆಂದರೆ ಸಾಕು ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಇನ್ನು ಹಗಲಿನಲ್ಲಿ ಮಾವಿನಹಣ್ಣು ತಿನ್ನುವುದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ. ಆದರೆ ರಾತ್ರಿ ವೇಳೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆ ನಿಧಾನವಾಗಿರುತ್ತದೆ (Digestion is slow). ಈ ವೇಳೆ ಮಾವಿನ ಹಣ್ಣನ್ನು ತಿನ್ನುವುದರಿಂದ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಬಹುದು. ಜೀರ್ಣಕ್ರಿಯೆ ಪ್ರಕ್ರಿಯೆಗಳ ಮೇಲೆ ಅಡ್ಡಪರಿಣಾಮಗಳನ್ನು (side effects) ಬೀರುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶದ ಜೊತೆಗೆ ನೈಸರ್ಗಿಕ ಸಿಹಿಯಾಂಶ, ಕ್ಯಾಲೋರಿಗಳು ಹೀಗಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇದೇ ಕಾರಣಕ್ಕೆ ಕೆಲವೊಮ್ಮೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾವಿನಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣನ್ನು ರಾತ್ರಿ ಮಲಗುವ ಟೈಮ್ ನಲ್ಲಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹಠಾತ್ ಹೆಚ್ಚಳಕ್ಕೆ ಕಾರಣವಾಗುವುದು (Sudden increase in blood sugar levels). ಹೀಗಾಗಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಈ ಹಣ್ಣಿನಿಂದ ಅಂತರ ಕಾಯ್ದುಕೊಂಡರೆ ಒಳ್ಳೆಯದು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಮಾವಿನಹಣ್ಣಿನಲ್ಲಿ ಕ್ಯಾಲೋರಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದೆ. ರಾತ್ರಿ ವೇಳೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ದೇಹವು ಕ್ಯಾಲೋರಿಗಳನ್ನು ಸುಡಲು ಸಾಕಷ್ಟು ಸಮಯವನ್ನು ನೀಡುವುದಿಲ್ಲ. ಯಾಕೆಂದರೆ ರಾತ್ರಿಯ ಸಮಯದಲ್ಲಿ ನಮ್ಮ ದೇಹವು ದೈಹಿಕ ಚಟುವಟಿಕೆಯನ್ನು ಮಾಡುವುದಿಲ್ಲ. ಹೀಗಾಗಿ ಅಧಿಕ ಪ್ರಮಾಣದ ಕೊಬ್ಬು ಸಂಗ್ರಹವಾಗಿ, ತೂಕವನ್ನು ಹೆಚ್ಚಿಸಬಹುದು.

ರಾತ್ರಿಯ ಸಮಯದಲ್ಲಿ ಮಾವಿನ ಹಣ್ಣು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ನಮ್ಮ ದೇಹವು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ (Unable to fully relax).

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ರಾತ್ರಿ ಮಲಗುವ ಮುಂಚೆ ಮಾವಿನ ಹಣ್ಣು ತಿಂದರೆ ಅದು ನಿದ್ರೆಗೆ ಅಡ್ಡಿಯಾಗುತ್ತದೆ. ಈ ಕಾರಣದಿಂದ ನಿದ್ರೆಯ ಗುಣಮಟ್ಟವೂ ಕೂಡ ದಿನ ಕಳೆದಂತೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ (Poor sleep quality).