ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 65

Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೋಚಿಂಗ್‌ನಿಂದ ಮನೆಗೆ ಹಿಂತಿರುಗುತ್ತಿದ್ದ ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ (Sexual) ದೌರ್ಜನ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ (Sexual) ದೌರ್ಜನ್ಯ ಎಸಗಿದ ಆರೋಪಿ ಯುವಕನನ್ನು ಹಾಲು ಮಾರಾಟ ಮಾಡುತ್ತಿರುವ ಮಠ್ ಕಮಲ್ ನಯನ್‌ಪುರ ನಿವಾಸಿಯಾದ ಮುಸಬ್ಬೀರ್ ಎಂದು ಗುರುತಿಸಲಾಗಿದೆ. ಕೋಚಿಂಗ್‌ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ (Sexual harassment) ನಡೆದಿದೆ ಎಂದು ಹೇಳಲಾಗುತ್ತಿದೆ.

ಸಂಸ್ರಸ್ತೆ ಅಪ್ರಾಪ್ತ ಬಾಲಕಿ ಕೋಚಿಂಗ್‌ನಿಂದ ಶಾಲಾ ಡ್ರೆಸ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಸವಾರನೊಬ್ಬ ಆಕೆಯ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕ (Sexual) ದೌರ್ಜನ್ಯ ಎಸಗಿದ್ದಾನೆ. ನಂತರ ಅಶ್ಲೀಲ ಕೃತ್ಯಗಳನ್ನು ಮಾಡುತ್ತಾ ಅಶ್ಲೀಲ ಹೇಳಿಕೆಗಳನ್ನು ನೀಡಿ ಪರಾರಿಯಾಗಿದ್ದಾನೆ. ರಸ್ತೆಯಲ್ಲಿರುವ ಮನೆಯ ಹೊರಗೆ ಅಳವಡಿಸಿರುವ CCTV ಕ್ಯಾಮರಾದಲ್ಲಿ ಇಡೀ ಘಟನೆಯ ದೃಶ್ಯ ಸೆರೆಯಾಗಿದೆ.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಮನೆಗೆ ಬಂದು ಬಾಲಕಿ ನಡೆದ ಘಟನೆಯ (Sexual harassment) ಬಗ್ಗೆ ಪಾಲಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿದ ಪಾಲಕರು ತಕ್ಷಣವೇ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಸಂಪೂರ್ಣ ವಿಷಯ (Sexual harassment) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರ ಗಮನಕ್ಕೆ ಬಂದಾಗ, ಅವರು ತಕ್ಷಣ ಇಜ್ಜತ್‌ನಗರ ಪೊಲೀಸ್ ಠಾಣೆ ಮತ್ತು ವಿಶೇಷ ಕಾರ್ಯಾಚರಣೆ ಗುಂಪಿನ ಎಸ್‌ಒಜಿ ಜಂಟಿ ತಂಡಗಳನ್ನು ರಚಿಸಿದರು.

ತಂಡಗಳು CCTV ದೃಶ್ಯಾವಳಿಗಳನ್ನು ಸರಿಯಾಗಿ ಪರಿಶೀಲಿಸಿದ ನಂತರ ಆರೋಪಿತನು ಇಜ್ಜತ್‌ನಗರದ ಮಠ್ ಕಮಲ್ ನಯನ್‌ಪುರದ ನಿವಾಸಿ ಮುಸಬ್ಬೀರ್ ಎಂದು, ಆತ ವೃತ್ತಿಯಲ್ಲಿ ಹಾಲು ಮಾರಾಟಗಾರನಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಆರೋಪಿಯನ್ನು ಹುಡುಕುವಾಗ ಪೊಲೀಸ್ ತಂಡ ಕರ್ಮಚಾರಿ ನಗರ ಚೌಕಿ ಪ್ರದೇಶದ ಕಾಶ್ಮೀರಿ ಕೋಥಿಯ ಹಿಂಭಾಗದಲ್ಲಿರುವ ತೋಟವನ್ನು ತಲುಪಿದಾಗ ಮುಸಬ್ಬೀರ್ ಅಲ್ಲಿ ಕಂಡುಬಂದನು. ಆತನನ್ನು (Sexual harassment ಮಾಡಿದ ವ್ಯಕ್ತಿ) ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಪ್ರತಿದಾಳಿಯಾಗಿ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂದಿಸಿದ್ದು, ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೈಂಗಿಕ (Sexual) ಕಿರುಕುಳದ CCTV ದೃಶ್ಯಾವಳಿ :

https://twitter.com/i/status/1937087381628236213

Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 24 ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಕೈಗೆತ್ತಿಕೊಂಡ ಕಾರ್ಯಗಳು ಸುಗಮವಾಗಿ ಪೂರ್ಣಗೊಳಿಸುತ್ತೀರಿ. ಮನೆಯಲ್ಲಿ ತಮ್ಮ ಆತ್ಮೀಯರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತೀರಿ. ವ್ಯಾಪಾರಗಳು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ದೊರೆಯುತ್ತದೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ. ಹೊಸ ಬಟ್ಟೆ ಖರೀದಿಸುತ್ತೀರಿ.

*ವೃಷಭ ರಾಶಿ*

ವ್ಯಾಪಾರ ಚಟುವಟಿಕೆಗಳಿಂದ ನೀವು ಗೌರವವನ್ನು ಪಡೆಯಬಹುದು. ಸಮಾಜದಲ್ಲಿ ಗೌರವ ಸಂಸ್ಕಾರಗಳು ಹೆಚ್ಚಾಗುತ್ತವೆ. ವಿವಾದಗಳು ಅಂತ್ಯಗೊಳ್ಳುತ್ತವೆ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ಆರ್ಥಿಕ ಅಭಿವೃದ್ಧಿ ಸಾಧಿಸಲಾಗುತ್ತದೆ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹವನ್ನು ಪರಿಗಣಿಸಲಾಗುತ್ತದೆ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುತ್ತದೆ.

*ಮಿಥುನ ರಾಶಿ*

ನೀವು ವಿದೇಶಕ್ಕೆ ಹೋಗುವ ಅವಕಾಶಗಳನ್ನು ಪಡೆಯಬಹುದು. ಆದಾಯ ಹೆಚ್ಚಲಿದೆ ಹೊಸ ವಾಹನ ಯೋಗವಿದೆ. ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯಗಳು ಹೆಚ್ಚಾಗುತ್ತದೆ. ಹಣಕಾಸಿನ ಪರಿಸ್ಥಿತಿಯು ತೃಪ್ತಿಕರವಾಗಿ ಸಾಗುತ್ತವೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ.

*ಕಟಕ ರಾಶಿ*

ನಿಮ್ಮ ಪೋಷಕರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಇಂದು ಶುಭ ದಿನವಾಗಲಿದೆ. ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಆರೋಗ್ಯ ಸಮಸ್ಯೆಗಳು ಸ್ವಲ್ಪ ನೋವುಂಟು ಮಾಡುತ್ತವೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ಆರ್ಥಿಕ ಪರಿಸ್ಥಿತಿ ನಿಧಾನವಾಗುತ್ತದೆ. ಹಠಾತ್ ಪ್ರಯಾಣದಿಂದ ದೈಹಿಕ ಶ್ರಮ ಉಂಟಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ಕಿರಿಕಿರಿಗಳು ಉಂಟಾಗುತ್ತವೆ.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!
*ಸಿಂಹ ರಾಶಿ*

ಯಾವುದೇ ಕೆಲಸದಲ್ಲಿ ಆತುರಪಡಬೇಡಿ. ಉದ್ಯೋಗದಲ್ಲಿ ಸ್ಥಳ ಬದಲಾವಣೆಯಾಗುವ ಸಾಧ್ಯತೆಗಳಿವೆ. ಬಂಧು ಮಿತ್ರರೊಂದಿಗೆ ವಾದ-ವಿವಾದಗಳು ಉಂಟಾಗುತ್ತವೆ. ಸ್ವಲ್ಪ ಆರೋಗ್ಯ ಸಮಸ್ಯೆಗಳಿರುತ್ತವೆ. ಶ್ರಮದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸ್ಥಿರಾಸ್ತಿಯ ಒಪ್ಪಂದಗಳಲ್ಲಿ ಅಡೆತಡೆಗಳಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲ ಉಂಟಾಗುತ್ತದೆ.

*ಕನ್ಯಾ ರಾಶಿ*

ಕೆಲವು ಪ್ರಮುಖ ಕೆಲಸಗಳಲ್ಲಿ ನೀವು ಯಶಸ್ಸನ್ನು ಸಾಧಿಸಬಹುದು. ವ್ಯಾಪಾರಸ್ಥರಿಗೆ ಒಳ್ಳೆಯ ದಿನ ಇರುತ್ತದೆ. ದೂರದ ಬಂಧುಗಳಿಂದ ಶುಭ ಸಮಾಚಾರ ಸಿಗುತ್ತದೆ. ಮನೆಯಲ್ಲಿ ಆಕಸ್ಮಿತವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಹೊಸ ಸ್ನೇಹಿತರ ಪರಿಚಯ ಲಾಭದಾಯಕವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತೀರಿ.

*ತುಲಾ ರಾಶಿ*

ಆರ್ಥಿಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಭೂಮಿ, ಸಾಗಣೆ ಮತ್ತು ವಾಹನ ಖರೀದಿ ಸಾಧ್ಯ. ಹಠಾತ್ ದೂರ ಪ್ರಯಾಣದ ಸೂಚನೆಗಳಿವೆ. ಕೆಲವು ಸಂದರ್ಭಗಳಲ್ಲಿ, ತಲೆ ನೋವು ಉಂಟಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಸಮಸ್ಯೆಗಳಿರುತ್ತವೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ವಿವಾದ ಉಂಟಾಗುತ್ತದೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ವೃಶ್ಚಿಕ ರಾಶಿ*

ಆದಾಯ ಹೆಚ್ಚಲಿದೆ. ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ. ಬಂಧುಗಳೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ. ಮೌಲ್ಯಯುತವಾದ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಮತ್ತು ಕೈಗೊಂಡ ಕೆಲಸದಲ್ಲಿ ಪ್ರಗತಿ ಸಾಧಿಸಲಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯುತ್ತವೆ.

*ಧನುಸ್ಸು ರಾಶಿ*

ಹೊಸ ಕೆಲಸಗಳನ್ನು ನೀವು ಉತ್ತಮವಾಗಿ ನಿರ್ವಹಿಸುವಿರಿ. ಇಂದು ಖರ್ಚು ಹೆಚ್ಚಾಗಲಿದೆ. ದೂರ ಪ್ರಯಾಣದ ಸೂಚನೆಗಳಿವೆ. ಹಣದ ವಿಚಾರದಲ್ಲಿ ಏರುಪೇರು ಉಂಟಾಗುತ್ತದೆ. ಕೈಗೊಂಡ ಕೆಲಸವನ್ನು ಮಧ್ಯದಲ್ಲಿ ನಿಲ್ಲಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ, ಖರ್ಚು ಅಧಿಕವಾಗಿರುತ್ತದೆ. ಸಂಬಂಧಿಕರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 23 ರ ದ್ವಾದಶ ರಾಶಿಗಳ ಫಲಾಫಲ.!
*ಮಕರ ರಾಶಿ*

ಮನಸ್ಸು ಸಂತೋಷವಾಗಿ ಉಳಿಯುತ್ತದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಪ್ರಮುಖ ವ್ಯವಹಾರಗಳಲ್ಲಿ ವಿಚಾರಗಳು ಕಾರ್ಯ ರೂಪಕ್ಕೆ ಬರುತ್ತವೆ. ಪ್ರಮುಖ ವ್ಯಕ್ತಿಗಳ ಪರಿಚಯಗಳು ಉಂಟಾಗುತ್ತದೆ. ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ವ್ಯಾಪಾರದಲ್ಲಿ ಅಭಿವೃದ್ಧಿ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಶೈಲಿಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ.

*ಕುಂಭ ರಾಶಿ*

ಸ್ನೇಹಿತರ ಸಹಾಯದಿಂದ ನೀವು ಉದ್ಯೋಗಾವಕಾಶಗಳನ್ನು ಪಡೆಯಬಹುದು. ಆದಾಯ ಹೆಚ್ಚಲಿದೆ. ಆತ್ಮೀಯರಿಂದ ಶುಭಕಾರ್ಯಕ್ಕೆ ಆಹ್ವಾನವನ್ನು ಸ್ವೀಕರಿಸುತ್ತೀರಿ. ಹೊಸ ವ್ಯಕ್ತಿಗಳ ಪರಿಚಯಳು ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ದಕ್ಷತೆ ಬೆಳಕಿಗೆ ಬರುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ವೇಗಗೊಳ್ಳುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.

*ಮೀನ ರಾಶಿ*

ಕೆಲವರಿಗೆ ಪೂರ್ವಿಕರ ಆಸ್ತಿಯ ಲಾಭ ದೊರೆಯಬಹುದು. ವಾಹನ ಬಳಸುವಾಗ ಜಾಗರೂಕರಾಗಿರಿ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೆಲವು ವ್ಯವಹಾರಗಳಲ್ಲಿ ಇದ್ದಕ್ಕಿದ್ದಂತೆ ನಿರ್ಧಾರಗಳನ್ನು ಬದಲಾಗುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯದೆ, ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹೆಚ್ಚುವರಿ ಜವಾಬ್ದಾರಿಗಳಿಂದ ಉದ್ಯೋಗಿಗಳಿಗೆ ವಿಶ್ರಾಂತಿ ಸಿಗುವುದಿಲ್ಲ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಆರೋಪಿಗಳು ಪರಾರಿಯಾಗಲು ಸಹಕರಿಸಿದ ಆರೋಪ ; PSI ಸೇರಿ ಇಬ್ಬರು Suspended.!

0

‌ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆರೋಪಿಗಳು ಪರಾರಿಯಾಗಲು ಜೂನ್ 12ರಂದು ಸಹಕರಿಸಿದ ಹಿನ್ನಲೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು (Suspended) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಇಬ್ಬರು ಆರೋಪಿಗಳು ಪೊಲೀಸರ ಕಣ್ಣೆದುರೇ ಅದರಲ್ಲೂ ಒಬ್ಬಾತ ಸೂಟ್​ಕೇಸ್​ ಹಿಡಿದು ಪರಾರಿಯಾಗುತ್ತಾನೆ. ಈ ಘಟನೆ ನಡೆಯುವಾಗ ಆರೋಪಿಗಳು ಕಣ್ಮುಂದಿದ್ದರೂ ಸಹ ಅವರನ್ನು ಹಿಡಿಯದೇ ಅವರಿಗೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು (Suspended) ಮಾಡಲಾಗಿದೆ.

ಜೂನ್ 12ರಂದು ಆರೋಪಿಗಳಿಬ್ಬರು ಬೈಕ್​​ನಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ ಅದೇ ಸಮಯದಲ್ಲಿ ಗಸ್ತು ಬಂದ ಇಬ್ಬರು ಪೊಲೀಸರು ಆರೋಪಿಗಳನ್ನು ನೋಡಿಯೂ ನೋಡದಂತೆ ಇರುತ್ತಾರೆ. ಈ ದೃಶ್ಯ ಸ್ಥಳದಲ್ಲಿದ್ದ CCTV ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 23 ರ ದ್ವಾದಶ ರಾಶಿಗಳ ಫಲಾಫಲ.!

ಜೂನ್ 12, 2025 ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (Suspended) ಗೊಳಿಸಲಾಗಿದೆ. ವಿಡಿಯೋದಲ್ಲಿ ಕೆಲವೇ ಕ್ಷಣಗಳ ಮೊದಲು ಬೇಕಾಗಿರುವ ಶಂಕಿತ ವ್ಯಕ್ತಿಗೆ ಸ್ಥಳದಿಂದ ಹೊರಹೋಗಲು ಅವಕಾಶ ನೀಡುತ್ತಿರುವುದನ್ನು ಈ ಘಟನೆ ತೋರಿಸಿದೆ. ಈ ಘಟನೆಯು ಆಂತರಿಕ ತನಿಖೆಗೆ ನಾಂದಿ ಹಾಡಿದ್ದು, ಔಪಚಾರಿಕ ಪ್ರಕರಣ ದಾಖಲಿಸಲಾಗಿದೆ.

ಬೇಕಾಗಿರುವ ಶಂಕಿತ ಅನೂಪ್ ಶುಕ್ಲಾ ಮತ್ತು ಇನ್ನೋರ್ವ ಬೈಕ್‌ ಒಂದರ ಮೇಲೆ ಕುಳಿತು ನಗುತ್ತಾ ಸಂಭಾಷಣೆಯಲ್ಲಿ ತೋಡಗಿರುತ್ತಾರೆ. ಈ ವೇಳೆ ಗಸ್ತು ಬೈಕ್‌ನಲ್ಲಿ ಬಂದ ಇಬ್ಬರು ಪೊಲೀಸ್ ಸಿಬ್ಬಂದಿಗಳು ಅವರನ್ನು ನೋಡಿಯೂ ನೋಡದ ಹಾಗೆ ಇರುತ್ತಾರೆ.

ಈ ವೇಳೆ ಶುಕ್ಲಾ ಟ್ರಾಲಿ ಬ್ಯಾಗ್‌ನೊಂದಿಗೆ ಇದ್ದ ಸ್ಥಳದಿಂದ ಹೊರಟು ಹೊಗುವುದನ್ನು ದೃಶ್ಯದಲ್ಲಿ ಕಾಣಬಹುದಾಗಿದೆ. ಇದೇ ಸಮಯಕ್ಕೆ ಅಂದರೆ ಆರೋಪಿತರು ಹೋದ ಕೆಲವೇ ಸೆಕೆಂಡುಗಳ ನಂತರ, ನವಾಬ್‌ಗಂಜ್ ಮತ್ತು ಕೊಹ್ನಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಅದೇ ಸ್ಥಳಕ್ಕೆ ಆಗಮಿಸಿ ಹೊರಟುಹೋದ ಶಂಕಿತನನ್ನು ಬೆನ್ನಟ್ಟುತ್ತಿದ್ದಾರೆ ಎಂದು ದೃಶ್ಯ ತೋರುತ್ತದೆ.

ಪೊಲೀಸ್ ಕೇಂದ್ರ ಉಪ ಆಯುಕ್ತ ಶ್ರವಣ್ ಕುಮಾರ್ ಸಿಂಗ್, ವಿಡಿಯೋ ತ್ವರಿತ ಕ್ರಮಕ್ಕೆ ಕಾರಣವಾಯಿತು ಎಂದು ದೃಢಪಡಿಸಿದರು. “ಮೊದಲ ನೋಟಕ್ಕೆ, ವೈರಲ್ ವಿಡಿಯೋದಲ್ಲಿ ಸಬ್-ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಪಾತ್ರ ಅನುಮಾನಾಸ್ಪದವಾಗಿ ಕಾಣುತ್ತದೆ” ಎಂದು ಸಿಂಗ್ ಹೇಳಿದರು.

ಅಮಾನತಿಗೆ (Suspended) ಕಾರಣವಾದ ವಿಡಿಯೋ :

https://twitter.com/i/status/1937012838062538769

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

“ತನಿಖೆಯಲ್ಲಿ, ಪ್ರಾಥಮಿಕವಾಗಿ ಇಬ್ಬರೂ ಪೊಲೀಸರ ಪಾತ್ರವು ಅನುಮಾನಾಸ್ಪದವಾಗಿ ಕಂಡುಬಂದಿದೆ ಮತ್ತು ಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯ ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆಂದು ಕಂಡುಬಂದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (Suspended) ಗೊಳಿಸಲಾಗಿದೆ” ಎಂದು ಸಿಂಗ್ ದೃಢಪಡಿಸಿದರು.

Suspended ಆದವರ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿರುವುದರಿಂದ, ತನಿಖೆಯನ್ನು ತಕ್ಷಣವೇ ಸಹಾಯಕ ಪೊಲೀಸ್ ಆಯುಕ್ತ ಕರ್ನಲ್‌ಗಂಜ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ವಿವರಿಸಿದರು.

ಗ್ಯಾಸ್‌ ಸೋರಿ ಮನೆಯಲ್ಲಿದ್ದ `LPG’ ಸಿಲಿಂಡರ್ ಸ್ಪೋಟ ; ವಿಡಿಯೋ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮನೆಯಲ್ಲಿದ್ದ`LPG’ ಸಿಲಿಂಡರ್ ಒಂದು ಗ್ಯಾಸ್‌ ಸೋರಿಕೆಯಾದ ಪರಿಣಾಮ ಸ್ಫೋಟವಾದ ಭಯಾನಕ ಅಘಾತಕಾರಿ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಪ್ರತಿಯೋಬ್ಬರ ಮನೆಯಲ್ಲಿ `LPG’ (Liquid petroleum gas) ಸಿಲಿಂಡರ್ ಬಳಸಿಯೇ ಬಳಸುತ್ತಾರೆ. ಈ`LPG’ ಸಿಲಿಂಡರ್ ಬಳಸುವ ಪೂರ್ವದಲ್ಲಿ ಕೆಲ ಮುನ್ನೆಚ್ಚರಿಕೆ ವಹಿಸುವುದು ತುಂಬಾ ಮುಖ್ಯ. ಒಂದು ವೇಳೆ ಸ್ವಲ್ಪವೇ ಸ್ವಲ್ಪ ಯಾಮಾರಿದರು ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!
ಮನೆಯಲ್ಲಿ LPG ಬಳಸುವಾಗ ಸುರಕ್ಷತೆಗೆ ಸಂಬಂಧಿಸಿದ ಮುನ್ನೆಚ್ಚರಿಕೆಗಳನ್ನು ಗಮನದಲ್ಲಿಡಿ :

ಸರಿಯಾದ ಗ್ಯಾಸ್ ಸ್ಟೌವ್ ಮತ್ತು ಸಿಲಿಂಡರ್ ಬಳಸುವುದು :

  • ISI ಮಾರ್ಕ್ ಇರುವ ಸ್ಟೌವ್ ಮತ್ತು ರೆಗ್ಯುಲೇಟರ್‌ಗಳನ್ನು ಮಾತ್ರ ಬಳಸಿ.
  • ಗ್ಯಾಸ್ ಸಿಲಿಂಡರ್ ನಿಭಾಯಿಸುವುದು ಸರಿಯಾದ ವಿಧಾನದಲ್ಲಿ ಇರಲಿ.

ಗ್ಯಾಸ್ ಲೀಕ್ ತಪಾಸಣೆ :

  • ಪ್ರತಿದಿನ ಗ್ಯಾಸ್ ಬಳಸು ಮುನ್ನ “ಸ್ಮೆಲ್” ಮೂಲಕ ಲೀಕ್ ಇದೆಯೇ ಎಂದು ಪರಿಶೀಲಿಸಿ.
  • ಲೀಕ್ ಅನುಮಾನವಾದರೆ ತಕ್ಷಣವೇ ಮೆಚ್‌ವಾಕ್ಸ್/ಲೈಟರ್ ಬಳಸಬೇಡಿ.
  • ಗ್ಯಾಸ್ ಲೀಕ್ ಪರೀಕ್ಷೆಗೆ “ಸೋಪ್ ವಾಟರ್” ಬಳಸಿ – ಬಬಲ್ಸ್ ಬಂದರೆ ಲೀಕ್ ಇದೆ.
ಇದನ್ನು ಓದಿ : Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?

ಪೈಪ್ ಮತ್ತು ರೆಗ್ಯುಲೇಟರ್ ಪರಿಶೀಲನೆ :

  • ಗ್ಯಾಸ್ ಹೋಸ್ ಪೈಪ್ 3 ವರ್ಷಕ್ಕೊಮ್ಮೆ ಬದಲಾಯಿಸಿ.
  • ರೆಗ್ಯುಲೇಟರ್ ಅನ್ನು ಸರಿಯಾಗಿ ಅಳವಡಿಸಿ; ತದ್ವಾರ ಗ್ಯಾಸ್ ಸರಿಯಾಗಿ ನಿಯಂತ್ರಣವಾಗುತ್ತದೆ.

ಬೆಳಕು ಮತ್ತು ಗಾಳಿಚಾಲನೆ :

  • ಅಡುಗೆ ಮನೆಯು ಗಾಳಿತನದಿಂದ ಕೂಡಿರಲಿ (ವೇಂಟಿಲೇಷನ್).
  • ಅಡುಗೆ ಮಾಡುವಾಗ ಎಕ್ಝಾಸ್ಟ್ ಫ್ಯಾನ್ ಅಥವಾ ಕಿಟಕಿಗಳನ್ನು ತೆರೆದು ಇಡಿ.

ಬಳಸದಾಗ ಗ್ಯಾಸ್ ಆಫ್ ಮಾಡುವುದು :

  • ಪ್ರತಿದಿನ ಅಡುಗೆ ಮುಗಿದ ಬಳಿಕ ಸಿಲಿಂಡರ್ ರೆಗ್ಯುಲೇಟರ್ ಆಫ್ ಮಾಡಿ.

ಪಟ್ಟಿಗಳು ಅಥವಾ ಸಡಿಲ ಬಟ್ಟೆಗಳು ಧರಿಸಬೇಡಿ :

  • ಅಡುಗೆ ಸಮಯದಲ್ಲಿ ಸಡಿಲವಾದ ಬಟ್ಟೆ ಧರಿಸದಿರಿ, ಬೆಂಕಿಯಿಂದ ಹಾನಿಯಾಗಬಹುದು.

ಮಕ್ಕಳಿಂದ ದೂರವಿಡಿ :

  • ಗ್ಯಾಸ್ ಸ್ಟೌವ್ ಬಳಕೆಯ ಸ್ಥಳಕ್ಕೆ ಮಕ್ಕಳು ಹೋಗದಂತೆ ನೋಡಿ.
ಇದನ್ನು ಓದಿ : Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರೋ ವಿಡಿಯೋದಲ್ಲೇನಿದೆ :

ವಿಡಿಯೋದಲ್ಲಿ ಸುಂದರವಾದ ಮನೆಯಲ್ಲಿ ಮಹಿಳೆಯೋರ್ವಳು ಟಡುಗೆ ಮನೆಯಿಂದ ಗ್ಯಾಸ್‌ ಲೀಕ್‌ ಆಗುತ್ತಿರುವ LPG ಸಿಲಿಂಡರ್‌ ಹಿಡಿದು ಹೊರ ತರಲು ಪ್ರಯತ್ನಿಸುತ್ತಿದ್ದಾರೆ. ದೃಶ್ಯದಲ್ಲಿ ಕಾಣುವಂತೆ ಗ್ಯಾಸ್ ಸ್ಟೌವ್‌ಗೆ ಕನೇಕ್ಟ ಮಾಡಿರುವ ಪೈಪ್‌ ಕಿತ್ತಿರುವುದು ಕಾಣುತ್ತದೆ.

ಸ್ಟೌವ್‌ಗೆ ಜೋಡಿಸಿರುವ ಪೈಪ್‌ ಕಿತ್ತ ಪರಿಮಾಣ LPG ಗ್ಯಾಸ್‌ ಪೈಪ್‌ ಮೂಲಕ ವೇಗವಾಗಿ ಹೊರ ಬರುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮುಂದಿನ ಅನಾಹುತದ ಬಗ್ಗೆ ತಿಳಿದ ಗಟ್ಟಿಗಿತ್ತಿ ಮಹಿಳೆ ಆ ಸಿಲಿಂಡರ್‌ ನ್ನು ಮನೆಯಿಂದ ಹೊರ ತರಲು ಪ್ರಯತ್ನಿಸಿದ್ದಾರೆ.

ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!

ಆದರೆ ಯಾವಾಗ ಸಿಲಿಂಡರ್‌ನಿಂದ LPG ಗ್ಯಾಸ್‌ ಅತಿಯಾಗಿ ಸೋರಿಕೆ ಆಗಲು ಪ್ರಾರಂಭಿಸಿತೋ, ಆಗ ಮಹಿಳೆಗೆ ಧೈರ್ಯ ಸಾಲದೇ ಹಿನ್ನಲೇಯಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಸೋರಿಕೆಯಾಗುತ್ತಿರುವ ಸಿಲಿಂಡರ್‌ ನೆಯಲ್ಲಿಯೇ ಬಿಟ್ಟು ಹೊರ ಓಡುವುದನ್ನು ದೃಶ್ಯದಲ್ಲಿ ಕಾಣಬಹುದು.

ಸುಮಾರು 1-2 ನಿಮಿಷಗಳ ಕಾಲ ಸಿಲಿಂಡರ್‌ನಲ್ಲಿದ್ದ ಗ್ಯಾಸ್‌ ಸೋರಿಕೆಯಾಗಿದೆ. ಈ ವೇಳೆ ಮಹಿಳೆ ಮನೆಯ ಹಿಂದಿನ ಬಾಗಿಲಿಗೆ ಬಂದು ಒಳಗಿನ ಪರಿಸ್ಥಿತಿಯನ್ನು ಗಮನಿಸಿಸುತ್ತಾರೆ ಮತ್ತು ಸಿಲಿಂಡರ್‌ ನಿಂದ ಗ್ಯಾಸ್‌ ಲೀಕ್‌ ಆಗುವುದು ನಿಂತಿರುವುದನ್ನು ಮನಗಂಡು ಮನೆ ಒಳಗೆ ಬರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದೇ ವೇಳೆ ಯುವಕನೋರ್ವ ಮುಂದಿನ ಬಾಗಿಲಿನಿಂದ ಒಳ ಬರುತ್ತಾನೆ. ಇನ್ನೇನು ಸೋರಿಕೆಯಾದ ಸಲಿಂಡರ್‌ ಹೊರಗೆ ತರಬೇಕು ಎನ್ನುವಷ್ಟರಲ್ಲಿಯೇ ಅಡುವೆ ಕೋಣೆಯಲ್ಲಿ ಹೇಗೋ ಕಾಣಿಸಿಕೊಂಡ ಸಣ್ಣ ಬೆಂಕಿ ಕಿಡಿ ಕ್ಷಣದಲ್ಲಿಯೇ ಮನೆಯನ್ನೆಲ್ಲಾ ಆವರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 23 ರ ದ್ವಾದಶ ರಾಶಿಗಳ ಫಲಾಫಲ.!

ಪವಾಡಸದೃಶವಾಗಿ ಸೋರಿಕೆಯಿಂದಾಗಿ ಭಾರೀ ಬೆಂಕಿಯಿಂದ ತುಂಬಿದ್ದ ಮನೆಯಿಂದ ಅವರು ಹೊರಗೆ ಓಡಿಹೋಗುದನ್ನು ಸಹ ವೀಡಿಯೊ ತೋರಿಸಲಾಗಿದೆ. ಸದ್ಯ ಇದರ CCTV ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಭಯಾನಕ ಅಘಾತಕಾರಿ ಘಟನೆಯ ನಿಖರವಾದ ಸ್ಥಳ ತಿಳಿದಿಲ್ಲ, ಆದಾಗ್ಯೂ, CCTV ದೃಶ್ಯಾವಳಿಗಳು ಬುಧವಾರ (ಜೂನ್ 18) ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತೋರಿಸುತ್ತದೆ.

ಭಯಾನಕ ಅಘಾತಕಾರಿ ಘಟನೆಯ ವಿಡಿಯೋ :

https://twitter.com/i/status/1936753730353004829

Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನದಿಯ ದಡದಲ್ಲಿ ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದ ವೇಳೆ ಮೊಸಳೆ (Crocodile) ಯೊಂದು ಬಾಲಕನನ್ನು ನದಿಯೊಳಗೆ ಎಳೆದೊಯ್ದ ಘೋರವಾದ ದುರಂತ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ.

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಉಮ್ರಿ ಬೇಗಮ್‌ಗಂಜ್‌ನ ಸೋನೌಲಿ ಮೊಹಮ್ಮದ್‌ಪುರ ಗ್ರಾಮ ಪಂಚಾಯತ್‌ನ ಭಿಕಾರಿಪುರ ಹತ್ತಿರ ಇರುವ ಘಾಘ್ರಾ ನದಿಯ ದಡದಲ್ಲಿ ಎಮ್ಮೆಯನ್ನು ಸ್ನಾನ ಮಾಡಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ.

ಮೊಸಳೆಗೆ (Crocodile) ಆಹಾರವಾದ ಬಾಲಕನನ್ನು 8 ನೇ ತರಗತಿಯಲ್ಲಿ ಓದುತ್ತಿರುವ ರಾಜಾ ಬಾಬು ಅಲಿಯಾಸ್ ನಾನ್ ಯಾದವ್ (13) ಎಂದು ಗುರುತಿಸಲಾಗಿದೆ.

ಇದನ್ನು ಓದಿ : Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?

ಭಾನುವಾರ ಮಧ್ಯಾಹ್ನ ರಾಜಾ ಬಾಬು ಘಾಘ್ರಾ ನದಿಯ ದಡದಲ್ಲಿ ಎಮ್ಮೆಯನ್ನು ಸ್ನಾನ ಮಾಡಿಸಲು ಹೋಗಿದ್ದರು. ರಾಜಾ ಬಾಬು ದಡದಲ್ಲಿ ನಿಂತು ಎಮ್ಮೆ ಮೈ ತೊಳೆಯುತ್ತಿರಬೇಕಾದರೆ ಇದ್ದಕ್ಕಿದ್ದಂತೆ ನದಿಯಿಂದ ಹೊರಬಂದು ಮೊಸಳೆ (Crocodile) ಯೊಂದು ಅವನ ಕಾಲನ್ನು ಹಿಡಿದು ಜಗ್ಗಿದೆ. ಬಾಲಕ ಕೆಳಗೆ ಬೀಳುತ್ತಿದಂತೆಯೇ ಆತನ ಕುತ್ತಿಗೆಯನ್ನು ಹಿಡಿದು ಮೊಸಳೆ (Crocodile) ನದಿಯ ನೀರಿನಲ್ಲಿ ಎಳೆದೊಯ್ದಿದೆ.

ಮೊಸಳೆಯ ಹಿಡಿತದಿಂದ ಬಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನಾದರೂ ಸಫಲವಾಗಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಜನರು ಮೊಸಳೆ (Crocodile) ಯಿಂದ ಬಿಡಿಸಲು ಪ್ರಯತ್ನಿಸಿದರು, ಆದರೆ ಅವರ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು, ಶೀಘ್ರದಲ್ಲೇ ಮೊಸಳೆ ಮಗುವಿನೊಂದಿಗೆ ಕಣ್ಮರೆಯಾಯಿತು ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!

ಅರಣ್ಯ ಇಲಾಖೆ ಮತ್ತು ಪೊಲೀಸ್ ತಂಡಗಳು ಬಲೆ ಹಾಕಿ ಮಗುವನ್ನು ಹುಡುಕಲು ಪ್ರಯತ್ನಿಸುತ್ತಿವೆ. ಆದರೆ ಬಾಲಕನ ಶವ ಇನ್ನು ಪತ್ತೆಯಾಗಿಲ್ಲ. ಇನ್ನು ಘಾಗ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಕಾರಣ, ಮೊಸಳೆ (Crocodile) ಗಳು ವಸತಿ ಪ್ರದೇಶಗಳ ಬಳಿ ಬರುವುದು ಸಾಮಾನ್ಯವಾಗಿದೆ ಎಂದು ಜನರು ಹೇಳುತ್ತಾರೆ.

ಸದ್ಯ ಘಟನೆಯ ವಿಡಿಯೋ ಮೊಬೈಲ್‌ ಫೋನ್‌ನಲ್ಲಿ ಸೆರೆಯಾಗಿದ್ದು, ಅದರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮೊಸಳೆ (Crocodile) ಬಾಲಕನನ್ನು ಎಳೆದೊಯ್ಯುತ್ತಿರುವ ವಿಡಿಯೋ :

https://twitter.com/i/status/1936973701754355757

Astrology : ಹೇಗಿದೆ ಗೊತ್ತಾ.? ಜೂನ 23 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 23 ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುವುದರಿಂದ ವಿಶ್ರಾಂತಿ ಇರುವುದಿಲ್ಲ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವೃತ್ತಿಪರ ವ್ಯವಹಾರಗಳು ಮತ್ತಷ್ಟು ನಿರಾಶಾದಾಯಕವಾಗಿರುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿಯು ಕಳಪೆಯಾಗಿರುತ್ತದೆ.

*ವೃಷಭ ರಾಶಿ*

ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಕೆಲವು ಪ್ರಮುಖ ವಿಷಯಗಳಲ್ಲಿ ಕುಟುಂಬ ಸದಸ್ಯರ ಸಲಹೆಗಳು ಕೂಡಿ ಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹಗಳು ದೊರೆಯುತ್ತವೆ. ಉದ್ಯೋಗದಲ್ಲಿನ ವಿವಾದಗಳು ಬಗೆಹರಿಯುತ್ತವೆ. ಹೊಸ ವಾಹನ ಖರೀದಿಸಲಾಗುತ್ತದೆ. ಕೌಟುಂಬಿಕ ವಾತಾವರಣ ಸಡಗರದಿಂದ ಕೂಡಿರುತ್ತದೆ.

*ಮಿಥುನ ರಾಶಿ*

ಮನೆಯಲ್ಲಿ ಮದುವೆಯ ಪ್ರಸ್ತಾಪವಿರುತ್ತದೆ. ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ಸಂಬಂಧಿಕರಿಂದ ಶುಭ ಸುದ್ದಿ ಬರುತ್ತದೆ. ಹೊಸ ವಸ್ತು ಮತ್ತು ವಾಹನ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಆತ್ಮವಿಶ್ವಾಸದಿಂದ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುತ್ತದೆ ಮತ್ತು ಆಧ್ಯಾತ್ಮಿಕ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

*ಕಟಕ ರಾಶಿ*

ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದವಿರುತ್ತದೆ. ಪ್ರಯಾಣಗಳು ಇದ್ದಕ್ಕಿದ್ದಂತೆ ಮುಂದೂಡಲ್ಪಡುತ್ತವೆ. ದೈವಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ಮಕ್ಕಳ ಉದ್ಯೋಗ ಶಿಕ್ಷಣದ ವಿಷಯಗಳಲ್ಲಿ ಸ್ವಲ್ಪ ಹತಾಶೆ ಉಂಟಾಗುತ್ತದೆ.

*ಸಿಂಹ ರಾಶಿ*

ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವೃತ್ತಿಪರ ವ್ಯವಹಾರಗಳು ಒತ್ತಡ ಹೆಚ್ಚಾಗುತ್ತದೆ. ಉದ್ಯೋಗಿಗಳು ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ನಿರುದ್ಯೋಗಿಗಳಿಗೆ ಇದು ಹೆಚ್ಚು ಕಷ್ಟಕರವಾಗಿರುತ್ತದೆ.

ಇದನ್ನು ಓದಿ : Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!
*ಕನ್ಯಾ ರಾಶಿ*

ಮಕ್ಕಳಿಗೆ ಹೊಸ ಶೈಕ್ಷಣಿಕ ಅವಕಾಶಗಳು ಸಿಗುತ್ತವೆ. ಕೆಲವು ಕೆಲಸಗಳು ಅಡೆತಡೆಗಳ ನಡುವೆಯೂ ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಹಳೆಯ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಷ್ಟವನ್ನು ಸರಿದೂಗಿಸಲಾಗುತ್ತದೆ. ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ತುಲಾ ರಾಶಿ*

ಪ್ರಯಾಣದಲ್ಲಿ ವಾಹನ ತೊಂದರೆ ಉಂಟಾಗುತ್ತದೆ. ನಿಗದಿತ ಸಮಯಕ್ಕೆ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ವ್ಯಾಪಾರಿಗಳು ಅವಕಾಶಗಳನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಬೇಕು. ಉದ್ಯೋಗಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳೊಂದಿಗೆ ಅನಿರೀಕ್ಷಿತ ಸಮಸ್ಯೆಗಳಿರುತ್ತವೆ.

*ವೃಶ್ಚಿಕ ರಾಶಿ*

ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ದೈವಿಕ ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಹೆಚ್ಚಿನ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗಿಗಳು ತಮ್ಮ ಕಠಿಣ ಪರಿಶ್ರಮಕ್ಕಾಗಿ ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ಹೊಸ ವಾಹನ ಖರೀದಿಸುತ್ತೀರಿ.

*ಧನುಸ್ಸು ರಾಶಿ*

ಮನೆಯ ಹೊರಗೆ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಕೈಗೊಂಡ ಕಾರ್ಯಕ್ರಮಗಳಲ್ಲಿ ಸಣ್ಣಪುಟ್ಟ ವಿವಾದಗಳಿರುತ್ತವೆ. ಸೋದರ ಬಂಧುಗಳೊಂದಿಗೆ ಆಸ್ತಿ ವಿವಾದ ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದ ವಾತಾವರಣವು ನಿರುತ್ಸಾಹಗೊಳಿಸುತ್ತದೆ. ದೂರದ ಪ್ರಯಾಣದಿಂದ ದೈಹಿಕ ಶ್ರಮ ಹೆಚ್ಚಾಗುತ್ತದೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ.

ಇದನ್ನು ಓದಿ : Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?
*ಮಕರ ರಾಶಿ*

ವೃತ್ತಿಪರ ವ್ಯವಹಾರಗಳು ಅಭಿವೃದ್ಧಿಹೊಂದುತ್ತವೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ. ಸ್ಥಿರಾಸ್ತಿ ವಿವಾದಗಳು ರಾಜಿಯಾಗುತ್ತವೆ. ಉದ್ಯೋಗಿಗಳು ಸಹೋದ್ಯೋಗಿಗಳ ಸಹಾಯದಿಂದ ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ.

*ಕುಂಭ ರಾಶಿ*

ಯೋಜಿತ ಕಾರ್ಯಗಳು ತ್ವರಿತವಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕಗಳು ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಹೆಚ್ಚು ಉತ್ಸಾಹದಿಂದ ಕೂಡಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ದೀರ್ಘಕಾಲದಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಹೊಂದುತ್ತೀರಿ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ.

*ಮೀನ ರಾಶಿ*

ಕುಟುಂಬ ಸದಸ್ಯರ ವರ್ತನೆ ಅಚ್ಚರಿ ಮೂಡಿಸುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಗೊಂದಲ ಉಂಟಾಗುತ್ತದೆ. ದೀರ್ಘಾವಧಿಯ ಸಾಲದ ಒತ್ತಡದ ಹೆಚ್ಚಳದಿಂದಾಗಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಏರಿಳಿತಗಳು ಹೆಚ್ಚಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿರಾಶೆ ಗೊಳಿಸುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಗ್ಯಾಸ್‌ ಸೋರಿ ಮನೆಯಲ್ಲಿದ್ದ `LPG’ ಸಿಲಿಂಡರ್ ಸ್ಪೋಟ ; ವಿಡಿಯೋ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮನೆಯಲ್ಲಿದ್ದ`LPG’ ಸಿಲಿಂಡರ್ ಒಂದು ಗ್ಯಾಸ್‌ ಸೋರಿಕೆಯಾದ ಪರಿಣಾಮ ಸ್ಫೋಟವಾದ ಭಯಾನಕ ಅಘಾತಕಾರಿ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಪ್ರತಿಯೋಬ್ಬರ ಮನೆಯಲ್ಲಿ `LPG’ (Liquid petroleum gas) ಸಿಲಿಂಡರ್ ಬಳಸಿಯೇ ಬಳಸುತ್ತಾರೆ. ಈ`LPG’ ಸಿಲಿಂಡರ್ ಬಳಸುವ ಪೂರ್ವದಲ್ಲಿ ಕೆಲ ಮುನ್ನೆಚ್ಚರಿಕೆ ವಹಿಸುವುದು ತುಂಬಾ ಮುಖ್ಯ. ಒಂದು ವೇಳೆ ಸ್ವಲ್ಪವೇ ಸ್ವಲ್ಪ ಯಾಮಾರಿದರು ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!
ಮನೆಯಲ್ಲಿ LPG ಬಳಸುವಾಗ ಸುರಕ್ಷತೆಗೆ ಸಂಬಂಧಿಸಿದ ಮುನ್ನೆಚ್ಚರಿಕೆಗಳನ್ನು ಗಮನದಲ್ಲಿಡಿ :

ಸರಿಯಾದ ಗ್ಯಾಸ್ ಸ್ಟೌವ್ ಮತ್ತು ಸಿಲಿಂಡರ್ ಬಳಸುವುದು :

  • ISI ಮಾರ್ಕ್ ಇರುವ ಸ್ಟೌವ್ ಮತ್ತು ರೆಗ್ಯುಲೇಟರ್‌ಗಳನ್ನು ಮಾತ್ರ ಬಳಸಿ.
  • ಗ್ಯಾಸ್ ಸಿಲಿಂಡರ್ ನಿಭಾಯಿಸುವುದು ಸರಿಯಾದ ವಿಧಾನದಲ್ಲಿ ಇರಲಿ.

ಗ್ಯಾಸ್ ಲೀಕ್ ತಪಾಸಣೆ :

  • ಪ್ರತಿದಿನ ಗ್ಯಾಸ್ ಬಳಸು ಮುನ್ನ “ಸ್ಮೆಲ್” ಮೂಲಕ ಲೀಕ್ ಇದೆಯೇ ಎಂದು ಪರಿಶೀಲಿಸಿ.
  • ಲೀಕ್ ಅನುಮಾನವಾದರೆ ತಕ್ಷಣವೇ ಮೆಚ್‌ವಾಕ್ಸ್/ಲೈಟರ್ ಬಳಸಬೇಡಿ.
  • ಗ್ಯಾಸ್ ಲೀಕ್ ಪರೀಕ್ಷೆಗೆ “ಸೋಪ್ ವಾಟರ್” ಬಳಸಿ – ಬಬಲ್ಸ್ ಬಂದರೆ ಲೀಕ್ ಇದೆ.
ಇದನ್ನು ಓದಿ : Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?

ಪೈಪ್ ಮತ್ತು ರೆಗ್ಯುಲೇಟರ್ ಪರಿಶೀಲನೆ :

  • ಗ್ಯಾಸ್ ಹೋಸ್ ಪೈಪ್ 3 ವರ್ಷಕ್ಕೊಮ್ಮೆ ಬದಲಾಯಿಸಿ.
  • ರೆಗ್ಯುಲೇಟರ್ ಅನ್ನು ಸರಿಯಾಗಿ ಅಳವಡಿಸಿ; ತದ್ವಾರ ಗ್ಯಾಸ್ ಸರಿಯಾಗಿ ನಿಯಂತ್ರಣವಾಗುತ್ತದೆ.

ಬೆಳಕು ಮತ್ತು ಗಾಳಿಚಾಲನೆ :

  • ಅಡುಗೆ ಮನೆಯು ಗಾಳಿತನದಿಂದ ಕೂಡಿರಲಿ (ವೇಂಟಿಲೇಷನ್).
  • ಅಡುಗೆ ಮಾಡುವಾಗ ಎಕ್ಝಾಸ್ಟ್ ಫ್ಯಾನ್ ಅಥವಾ ಕಿಟಕಿಗಳನ್ನು ತೆರೆದು ಇಡಿ.

ಬಳಸದಾಗ ಗ್ಯಾಸ್ ಆಫ್ ಮಾಡುವುದು :

  • ಪ್ರತಿದಿನ ಅಡುಗೆ ಮುಗಿದ ಬಳಿಕ ಸಿಲಿಂಡರ್ ರೆಗ್ಯುಲೇಟರ್ ಆಫ್ ಮಾಡಿ.

ಪಟ್ಟಿಗಳು ಅಥವಾ ಸಡಿಲ ಬಟ್ಟೆಗಳು ಧರಿಸಬೇಡಿ :

  • ಅಡುಗೆ ಸಮಯದಲ್ಲಿ ಸಡಿಲವಾದ ಬಟ್ಟೆ ಧರಿಸದಿರಿ, ಬೆಂಕಿಯಿಂದ ಹಾನಿಯಾಗಬಹುದು.

ಮಕ್ಕಳಿಂದ ದೂರವಿಡಿ :

  • ಗ್ಯಾಸ್ ಸ್ಟೌವ್ ಬಳಕೆಯ ಸ್ಥಳಕ್ಕೆ ಮಕ್ಕಳು ಹೋಗದಂತೆ ನೋಡಿ.
ಇದನ್ನು ಓದಿ : Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರೋ ವಿಡಿಯೋದಲ್ಲೇನಿದೆ :

ವಿಡಿಯೋದಲ್ಲಿ ಸುಂದರವಾದ ಮನೆಯಲ್ಲಿ ಮಹಿಳೆಯೋರ್ವಳು ಟಡುಗೆ ಮನೆಯಿಂದ ಗ್ಯಾಸ್‌ ಲೀಕ್‌ ಆಗುತ್ತಿರುವ LPG ಸಿಲಿಂಡರ್‌ ಹಿಡಿದು ಹೊರ ತರಲು ಪ್ರಯತ್ನಿಸುತ್ತಿದ್ದಾರೆ. ದೃಶ್ಯದಲ್ಲಿ ಕಾಣುವಂತೆ ಗ್ಯಾಸ್ ಸ್ಟೌವ್‌ಗೆ ಕನೇಕ್ಟ ಮಾಡಿರುವ ಪೈಪ್‌ ಕಿತ್ತಿರುವುದು ಕಾಣುತ್ತದೆ.

ಸ್ಟೌವ್‌ಗೆ ಜೋಡಿಸಿರುವ ಪೈಪ್‌ ಕಿತ್ತ ಪರಿಮಾಣ LPG ಗ್ಯಾಸ್‌ ಪೈಪ್‌ ಮೂಲಕ ವೇಗವಾಗಿ ಹೊರ ಬರುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮುಂದಿನ ಅನಾಹುತದ ಬಗ್ಗೆ ತಿಳಿದ ಗಟ್ಟಿಗಿತ್ತಿ ಮಹಿಳೆ ಆ ಸಿಲಿಂಡರ್‌ ನ್ನು ಮನೆಯಿಂದ ಹೊರ ತರಲು ಪ್ರಯತ್ನಿಸಿದ್ದಾರೆ.

ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!

ಆದರೆ ಯಾವಾಗ ಸಿಲಿಂಡರ್‌ನಿಂದ LPG ಗ್ಯಾಸ್‌ ಅತಿಯಾಗಿ ಸೋರಿಕೆ ಆಗಲು ಪ್ರಾರಂಭಿಸಿತೋ, ಆಗ ಮಹಿಳೆಗೆ ಧೈರ್ಯ ಸಾಲದೇ ಹಿನ್ನಲೇಯಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಸೋರಿಕೆಯಾಗುತ್ತಿರುವ ಸಿಲಿಂಡರ್‌ ನೆಯಲ್ಲಿಯೇ ಬಿಟ್ಟು ಹೊರ ಓಡುವುದನ್ನು ದೃಶ್ಯದಲ್ಲಿ ಕಾಣಬಹುದು.

ಸುಮಾರು 1-2 ನಿಮಿಷಗಳ ಕಾಲ ಸಿಲಿಂಡರ್‌ನಲ್ಲಿದ್ದ ಗ್ಯಾಸ್‌ ಸೋರಿಕೆಯಾಗಿದೆ. ಈ ವೇಳೆ ಮಹಿಳೆ ಮನೆಯ ಹಿಂದಿನ ಬಾಗಿಲಿಗೆ ಬಂದು ಒಳಗಿನ ಪರಿಸ್ಥಿತಿಯನ್ನು ಗಮನಿಸಿಸುತ್ತಾರೆ ಮತ್ತು ಸಿಲಿಂಡರ್‌ ನಿಂದ ಗ್ಯಾಸ್‌ ಲೀಕ್‌ ಆಗುವುದು ನಿಂತಿರುವುದನ್ನು ಮನಗಂಡು ಮನೆ ಒಳಗೆ ಬರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದೇ ವೇಳೆ ಯುವಕನೋರ್ವ ಮುಂದಿನ ಬಾಗಿಲಿನಿಂದ ಒಳ ಬರುತ್ತಾನೆ. ಇನ್ನೇನು ಸೋರಿಕೆಯಾದ ಸಲಿಂಡರ್‌ ಹೊರಗೆ ತರಬೇಕು ಎನ್ನುವಷ್ಟರಲ್ಲಿಯೇ ಅಡುವೆ ಕೋಣೆಯಲ್ಲಿ ಹೇಗೋ ಕಾಣಿಸಿಕೊಂಡ ಸಣ್ಣ ಬೆಂಕಿ ಕಿಡಿ ಕ್ಷಣದಲ್ಲಿಯೇ ಮನೆಯನ್ನೆಲ್ಲಾ ಆವರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 23 ರ ದ್ವಾದಶ ರಾಶಿಗಳ ಫಲಾಫಲ.!

ಪವಾಡಸದೃಶವಾಗಿ ಸೋರಿಕೆಯಿಂದಾಗಿ ಭಾರೀ ಬೆಂಕಿಯಿಂದ ತುಂಬಿದ್ದ ಮನೆಯಿಂದ ಅವರು ಹೊರಗೆ ಓಡಿಹೋಗುದನ್ನು ಸಹ ವೀಡಿಯೊ ತೋರಿಸಲಾಗಿದೆ. ಸದ್ಯ ಇದರ CCTV ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಭಯಾನಕ ಅಘಾತಕಾರಿ ಘಟನೆಯ ನಿಖರವಾದ ಸ್ಥಳ ತಿಳಿದಿಲ್ಲ, ಆದಾಗ್ಯೂ, CCTV ದೃಶ್ಯಾವಳಿಗಳು ಬುಧವಾರ (ಜೂನ್ 18) ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತೋರಿಸುತ್ತದೆ.

ಭಯಾನಕ ಅಘಾತಕಾರಿ ಘಟನೆಯ ವಿಡಿಯೋ :

https://twitter.com/i/status/1936753730353004829

Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!

ಜನಸ್ಪಂದನ ನ್ಯೂಸ್,‌ ಮೂಡಲಗಿ (ಬೆಳಗಾವಿ) : ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಬಂಧದ ಆರೋಪದ ಹಿನ್ನಲೆಯಲ್ಲಿ ಮಠದಿಂದ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇಡೀ ಗ್ರಾಮಸ್ಥರು ಅಡವಿ ಸಿದ್ದೇಶ್ವರ ಮಠದ (Belagavi Dist) ಅಡವಿಸಿದ್ದರಾಮ ಸ್ವಾಮೀಜಿಯನ್ನು ಮಠದಿಂದ ಹೊರಹಾಕಬೇಕೆಂಬ ಒತ್ತಡದ ಹಿನ್ನೆಲೆ ಅಡವಿಸಿದ್ದರಾಮ ಸ್ವಾಮಿಯನ್ನು ಗ್ರಾಮದ ಹಿರಿಯರು ಮಠದಿಂದ ಉಚ್ಛಾಟಿಸಿ ಹೊರಹಾಖಿರುವ ಘಟನೆ ರವಿವಾರದಂದು ನಡೆಸಿದೆ.

ಮೂಡಲಗಿ (Belagavi) ಮಠದಲ್ಲಿಯ ಘಟನೆ ವಿವರ :

ಶನಿವಾರದಂದು ಬಿಜಾಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆಯೋಬ್ಬಳು ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದರು ಎನ್ನಲಾಗುತ್ತಿದೆ. ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಘಟನೆ ಜರುಗಿತ್ತು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!

ಈ ವೇಳೆ ಗ್ರಾಮದ ಪ್ರಮುಖರು ರಾತ್ರಿ ವೇಳೆ ಮಠದಲ್ಲಿ ಅದು ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ.? ಎಂದು ಸ್ವಾಮೀಜಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ವೇಳೆಯಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ.

ಅಲ್ಲದೇ ನಾನು ಯಾವುದೇ ತಪ್ಪನು ಮಾಡಿಲ್ಲ ಎಂದು ಮನವರಿಕೆ ಮಾಡಿದರು ಸಹ ಅದಕ್ಕೆ ಗ್ರಾಮಸ್ಥರು ಒಪ್ಪಿಲ್ಲ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟಿದ್ದಾರೆ.

ರವಿವಾರ ದಿನವಾದ ಇಂದು (ಜೂ.22) ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

ಈ ಸಂದರ್ಭದಲ್ಲಿ ಸಿಪಿಐ ಶ್ರೀಶೈಲ್ ಬ್ಯಾಕೋಡ್, ಪಿಎಸ್ಐ ರಾಜು ಪೂಜೇರಿ ಹಾಗೂ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಇದ್ದರು.

Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಶಸ್ತ್ರಸಜ್ಜಿತ ಗುಂಪೊಂದು ಸಾರ್ವಜನಿಕವಾಗಿಯೇ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ, ನಂತರ ಅವರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬಂದೂಕು ತೋರಿಸಿ ಅಪಹರಿಸಿರುವ (Kidnap) ಘಟನೆಯೊಂದು ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ಸಂಪೂರ್ಣ (Shoot and Kidnap) ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ಬಗ್ಗೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಆಕ್ರೋಶ ಮತ್ತು ರಾಜಕೀಯ ಟೀಕೆಗಳನ್ನು ಹುಟ್ಟುಹಾಕಿದೆ.

ಎಸ್‌ಯುವಿ ಮತ್ತು ಹಲವಾರು ಮೋಟಾರ್‌ಸೈಕಲ್‌ಗಳಲ್ಲಿ ಒಂದು ಡಜನ್‌ಗೂ ಹೆಚ್ಚಿರುವ ಗುಂಪೊಂದು ಕೈಯಲ್ಲಿ ಪಿಸ್ತೂಲ್‌ಗಳು, ಕೋಲುಗಳು ಮತ್ತು ರಾಡ್‌ಗಳೊಡನೆ ಶಸ್ತ್ರಸಜ್ಜಿತರಾದ ಮನೆಯೊಂದಕ್ಕೆ ನುಗ್ಗಿದ್ದಾರೆ. ಮನೆಗೆ ನುಗ್ಗುತ್ತಿದಂತೆಯೇ ಕುಟುಂಬದ ಸದಸ್ಯರನ್ನು ಥಳಿಸಲು ಪ್ರಾರಂಭಿಸಿದಲ್ಲದೆ ಮನೆಯೊಳಗೆ ಮನಬಂದಂತೆ ಗುಂಡು ಹಾರಿಸಿದ್ದಾರೆ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

ಹೀಗೆ ದಾಳಿಕೋರರು ಗುಂಡು ಹಾರಿಸಿದ ಪರಿಣಾಮ ಮನೆಯ ಯಜಮಾನ ಹರಿರಾಮ್ ಪಾಲ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಹರಿರಾಮ್ ಅವರನ್ನು ಗಾಯಗೊಳಿಸಿದ ನಂತರ ಅವರ ಪತ್ನಿ ಮತ್ತು ಏಳು ಮತ್ತು ಐದು ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು ಅಪಹರಿಸಿದ್ದಾರೆ (Kidnap).

ಗುಂಡು ಹಾರಿಸಿದ ಪರಿಣಮವಾಗಿ ತೀವ್ರವಾಗಿ ಗಾಯಗೊಂಡ ಹರಿರಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ದಾಳಿಕೋರರ ಈ ದಾಳಿಯನ್ನು (Shoot and Kidnap) ಭಯಭೀತರಾಗಿ ಮೂಕ ಪ್ರೇಕ್ಷಕರಂತೆ ಸಾರ್ವಜನಿಕರು ನೋಡುತ್ತಿವುದು ದೃಶ್ಯದಲ್ಲಿ ಕಾಣಬಹುದಾಗಿದೆ. ಅಷ್ಟೆ ಅಲ್ಲದೇ ಈ ವಿಡಿಯೋದಲ್ಲಿ ಕಿರುಚಾಟ, ಗುಂಡು ಹಾರಿಸುವುದು ಮತ್ತು ಶಸ್ತ್ರಸಜ್ಜಿತ ವ್ಯಕ್ತಿಗಳು ಮಹಿಳೆ ಮತ್ತು ಮಕ್ಕಳನ್ನು ಬಲವಂತವಾಗಿ ಕರೆದುಕೊಂಡು (Kidnap) ಹೋಗುತ್ತಿರುವ ದೃಶ್ಯಗಳನ್ನು ನೋಡಬಹುದಾಗಿದೆ.

ಇದನ್ನು ಓದಿ : Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!

ಪೊಲೀಸರು ಪ್ರಮುಖ ಆರೋಪಿಯನ್ನು ಅದೇ ಗ್ರಾಮದ ನಿವಾಸಿ ಸಂಜಯ್ ಸಿಂಗ್ ರಜಪೂತ್ ಎಂದು ಗುರುತಿಸಿದ್ದು, ಈತ 10 ರಿಂದ 15 ಜನರ ಗುಂಪಿನ ನೇತೃತ್ವ ವಹಿಸಿದ್ದ ಎನ್ನಲಾಗಿದೆ. ದಾಳಿಯ ಹಿಂದಿನ ಉದ್ದೇಶ ವೈಯಕ್ತಿಕ ದ್ವೇಷ ಎಂದು ಶಂಕಿಸಲಾಗಿದೆಯಾದರೂ ಅಧಿಕಾರಿಗಳು ಇನ್ನೂ ಸಂಪೂರ್ಣ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಐವರು ಶಂಕಿತರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ ಮತ್ತು ಒಂಬತ್ತು ಜನರ ವಿರುದ್ಧ ಕೊಲೆ ಯತ್ನ ಮತ್ತು ಅಪಹರಣ (Kidnap) ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ 11 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಎಂಟು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ದಾಳಿಕೋರರ ದಾಳಿ ಮತ್ತು ಅಪಹರಣದ (Kidnap) ವಿಡಿಯೋ :

https://twitter.com/i/status/1936412111573586034

Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 22 ರ ರವಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಹಣಕಾಸಿನ ಫಲಿತಾಂಶಗಳು ನಿರೀಕ್ಷಿತ ರೀತಿ ಇರುವುದಿಲ್ಲ.

*ವೃಷಭ ರಾಶಿ*

ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನಗಳನ್ನು ಪಡೆಯುತ್ತೀರಿ.

*ಮಿಥುನ ರಾಶಿ*

ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ . ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕಟಕ ರಾಶಿ*

ವೃತ್ತಿಗಳು ಹೆಚ್ಚು ನಿರುತ್ಸಾಹಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!
*ಸಿಂಹ ರಾಶಿ*

ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಭಿಪ್ರಾಯಗಳು ಇರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚಿದ ಜವಾಬ್ದಾರಿಗಳಿಂದಾಗಿ, ಒಬ್ಬರು ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*

ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ, ಸಂಸ್ಕಾರ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡವನ್ನು ನಿವಾರಿಸುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಹೊಂದುತ್ತೀರಿ.

*ತುಲಾ ರಾಶಿ*

ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.

*ವೃಶ್ಚಿಕ ರಾಶಿ*

ಆದಾಯ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳು ಇದ್ದರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತೀರಿ.

*ಧನುಸ್ಸು ರಾಶಿ*

ಸಹೋದರರೊಂದಿಗೆ ತೀವ್ರ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತದೆ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಸೂಕ್ತ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!
*ಮಕರ ರಾಶಿ*

ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ದ ದೊರೆಯುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ.

*ಕುಂಭ ರಾಶಿ*

ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಭೂಮಿ ಮಾರಾಟವು ಅನುಕೂಲಕರವಾಗಿರುತ್ತದೆ. ವ್ಯಾಪಾರಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

*ಮೀನ ರಾಶಿ*

ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳು ಸಹೋದ್ಯೋಗಿಗಳೊಂದಿಗೆ ವಿವಾದಗಳನ್ನು ಹೊಂದಿರುತ್ತಾರೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Belagavi : ರಾಸಲೀಲೆ ಆರೋಪ ; ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ ಭಕ್ತರು.!

0

ಜನಸ್ಪಂದನ ನ್ಯೂಸ್,‌ ಮೂಡಲಗಿ (ಬೆಳಗಾವಿ) : ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಬಂಧದ ಆರೋಪದ ಹಿನ್ನಲೆಯಲ್ಲಿ ಮಠದಿಂದ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇಡೀ ಗ್ರಾಮಸ್ಥರು ಅಡವಿ ಸಿದ್ದೇಶ್ವರ ಮಠದ (Belagavi Dist) ಅಡವಿಸಿದ್ದರಾಮ ಸ್ವಾಮೀಜಿಯನ್ನು ಮಠದಿಂದ ಹೊರಹಾಕಬೇಕೆಂಬ ಒತ್ತಡದ ಹಿನ್ನೆಲೆ ಅಡವಿಸಿದ್ದರಾಮ ಸ್ವಾಮಿಯನ್ನು ಗ್ರಾಮದ ಹಿರಿಯರು ಮಠದಿಂದ ಉಚ್ಛಾಟಿಸಿ ಹೊರಹಾಖಿರುವ ಘಟನೆ ರವಿವಾರದಂದು ನಡೆಸಿದೆ.

ಮೂಡಲಗಿ (Belagavi) ಮಠದಲ್ಲಿಯ ಘಟನೆ ವಿವರ :

ಶನಿವಾರದಂದು ಬಿಜಾಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆಯೋಬ್ಬಳು ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದರು ಎನ್ನಲಾಗುತ್ತಿದೆ. ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಘಟನೆ ಜರುಗಿತ್ತು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!

ಈ ವೇಳೆ ಗ್ರಾಮದ ಪ್ರಮುಖರು ರಾತ್ರಿ ವೇಳೆ ಮಠದಲ್ಲಿ ಅದು ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ.? ಎಂದು ಸ್ವಾಮೀಜಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ವೇಳೆಯಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ.

ಅಲ್ಲದೇ ನಾನು ಯಾವುದೇ ತಪ್ಪನು ಮಾಡಿಲ್ಲ ಎಂದು ಮನವರಿಕೆ ಮಾಡಿದರು ಸಹ ಅದಕ್ಕೆ ಗ್ರಾಮಸ್ಥರು ಒಪ್ಪಿಲ್ಲ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟಿದ್ದಾರೆ.

ರವಿವಾರ ದಿನವಾದ ಇಂದು (ಜೂ.22) ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

ಈ ಸಂದರ್ಭದಲ್ಲಿ ಸಿಪಿಐ ಶ್ರೀಶೈಲ್ ಬ್ಯಾಕೋಡ್, ಪಿಎಸ್ಐ ರಾಜು ಪೂಜೇರಿ ಹಾಗೂ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಇದ್ದರು.

Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೆಲವರಿಗೆ ರೀಲ್ಸ್‌ (Reels) ಅಂದರೆ ಎನೋ ಒಂದು ಹುಚ್ಚು. ಈ ರೀಲ್ಸ್‌ ಹುಚ್ಚಿನವರು ಯಾವಾಗ ತಮ್ಮ ಮನಸ್ಸಿಗೆ ಏನು ಬರುತ್ತದೆಯೋ ಅದನ್ನು ಅಲ್ಲಿಯೇ ಮಾಡಲು ಮುಂದಾಗುತ್ತಾರೆ.

ಹೀಗೆ 15 ರಿಂದ 90 ಸೆಕೆಂಡುಗಳೊಳಗಿನ ಚಿಕ್ಕಚಿಕ್ಕ ರೀಲ್ಸ್‌ (Reels) ಮಾಡೋದು ಅವುಗಳನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮತ್ತು ಯೂಟ್ಯೂಬ್‌ ಶಾರ್ಟ್ಸ್‌ನಲ್ಲಿ ಸೇರಿಸುತ್ತಾರೆ.

ಈ ರೀಲ್ಸ್ ವಿಭಿನ್ನ ಶೈಲಿಯಲ್ಲಿ ತಯಾರಿಸಿ ಅವುಗಳನ್ನು ಜನರೊಂದಿಗೆ ಹಂಚಿಕೊಳ್ಳುವುದರಿಂದ Views ಮತ್ತು Likes ಪಡೆದು ಹೆಚ್ಚು followers ಗಳಿಸುವುದೇ ಆಗಿರುತ್ತದೆ. ಈ ರೀಲ್ಸ್‌ಗಳನ್ನು ದೈನಂದಿನ ಘಟನೆಗಳು, ಹಾಸ್ಯ, ಮಾಹಿತಿ, ಸಿನೆಮಾ, ಆರೋಗ್ಯ, ಆಹಾರ ಅಥವಾ ಶಿಕ್ಷಣದಂತಹ ಯಾವುದೇ ವಿಷಯದ ಮೇಲೆ ಮಾಡಬಹುದಾಗಿದ್ದು, ಅದು ಆ ರೀಲ್ಸ್‌ (Reels) ಮಾಡೋರ ಮನಸ್ಸಿನಿಚ್ಚೆಯಂತೆ ಮಾಡುತ್ತಾರೆ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

ಇನ್ನು ಕೆಲವರಂತೆ ಡೇಂಜರಸ್ ಸ್ಥಳಗಳಲ್ಲಿ ಹೋಗಿ ರೀಲ್ಸ್‌ ಮಾಡಲು ಮುಂದಾಗುತ್ತಾರೆ. ಹೀಗೆ ಮಾಡಲು ಹೋಗಿ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಈ ವಿಷಯ ಈಗೇಕೆ ಅಂದ್ರೆ, ಇಲ್ಲೊಬ್ಬಳು ಕೆಂಪು ಸೀರೆಯುಟ್ಟ ಯುವತಿ ಮಳೆ ಬಂದು ಹೋದ ಖುಷಿಯಲ್ಲಿ ಅಂಗಳಕ್ಕೆ ಬಂದು ರೀಲ್ಸ್‌ (Reels) ಮಾಡಲು ಮುಂದಾಗಿ ಪಜೀತಿಗೆ ಸಿಕ್ಕಿ ಎಡವಟ್ಟು ಮಾಡಿಕೊಂಡಿದ್ದಾಳೆ.

ಸದ್ಯ ಎಡವಟ್ಟು ಮಾಡಿಕೊಂಡ ಯುವತಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಬಳಕೆದಾರರು ಸುಮ್ನಿರತ್ತಾರಾ? ಖಂಡಿತ ಇಲ್ಲಾ. ಅವರು ತಮ್ಮ ಭಾವನೆಗಳಿಗೆ ತಕ್ಕಂತೆ ಕಾಮೆಂಟ್‌ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!

ವಿಡಿಯೋದಲ್ಲೇನಿದೆ ಅಂದ್ರೆ, ಮಳೆ ಮಳೆ ಸುರಿದು ಹೋಗಿದೆ. ಮಳೆ ಬಂದು ಅಂಗಳ ಒದ್ದೆಯಾಗಿದ್ದು ವೆದರ್ ಚೆನ್ನಾಗಿದೆ ಅಂತ ಅಂದುಕೊಂಡು ಇದೇ ಖುಷಿಯಲ್ಲಿ ಯುವತಿಯೋರ್ವಳು ತನ್ನ ಮನೆಯ ಅಂಗಳದಲ್ಲಿ ರೀಲ್ಸ್‌ (Reels) ಮಾಡಲೆಂದು ಹೊರ ಬರುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದಾಗಿದೆ.

ಹೀಗೆ ಮನೆಯಿಂದ ಬಂದು ಅದೇ ಖುಷಿಯಲ್ಲಿ ಸಖತ್ ಆಗಿ ಡಾನ್ಸ್ ಮಾಡಬೇಕೆನ್ನುವುದರಲ್ಲಿ ಆಕೆಯ ಟೈಮ್‌ ಕೆಟ್ಟಿತ್ತು ಅಂತ ಕಾಣುತ್ತೆ, ಯುವತಿ ದೊಪ್ಪನೆ ಜಾರಿ ಬಿದ್ದು ಪಜೀತಿಗೆ ಸಿಲುಕಿ ಮುಗ್ಗರಿಸಿ ಬಿದ್ದಿದ್ದಾಳೆ. ಈ ವಿಡಿಯೋದಲ್ಲಿ ಯುವತಿಯೂ ಅಂಗಳದಲ್ಲಿ ಡಾನ್ಸ್ ಮಾಡುವ ಭರದಲ್ಲಿ ಕಾಲು ಜಾರಿ ಬೀಳುವ ದೃಶ್ಯವನ್ನು ಕಾಣಬಹುದಾಗಿದೆ.

ಹೀಗೆ ರೀಲ್ಸ್‌ ಮಾಡಲು ಮುಂದಾಗಿ ದೊಪ್ಪೆಂದು ಬಿದ್ದ ಯುವತಿಯ ಈ ವಿಡಿಯೋ ಸೋಶಿಯಲ್ ಮೀಡಿಯಾ (social media) ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

ಈ ವಿಡಿಯೋವನ್ನು papakiparimampi ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಇನ್ನು ಇಂತಹ ವಿಡಿಯೋ ನೋಡಿದ ನಮ್ಮ ನೆಟ್ಟಿಗರು ಸುಮ್ನಿರತ್ತಾರಾ.? ಖಂಡಿತಾ ಇಲ್ಲ. ಯುವತಿಯ ಕುರಿತಾಗಿ ತಮ್ಮದೇ ಆದ ಭಾವನೆಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ 5 ದಿನಗಳ ಹಿಂದೆ ಹಂಚಿಕೊಂಡ ಈ ವಿಡಿಯೋ ಈಗಾಗಲೇ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, 19,427 likes ಕೂಡ ಪಡೆದಿದೆ.

ಈ ವಿಡಿಯೋ ನೋಡಿದ ನಂತರ ನಗು ತಡೆಯಲು ಆಗುತ್ತಿಲ್ಲ ಎಂದು ಒಬ್ಬ ನೆಟ್ಟಿಗರೆ ಹೇಳಿದರೆ, ಮತ್ತೊಬ್ಬರು, ಅದಕ್ಕೆ ಹೇಳೋದು ಅತಿಯಾಗಿ ಆಡಿದ್ರೆ ಹೀಗೆ ಆಗೋದು ಎಂದು ಕಾಮೆಂಟ್ ಮಾಡಿದ್ದಾರೆ. ಈ ಪ್ರೀತಿಯಲ್ಲಿ ಬೀಳೊದು ಅಂದ್ರೆ ಹೀಗೇನೆ ಇರ್ಬೇಕು ಎಂದು ಕೂಡ ಓರ್ವ ತಮಾಷೆ ಮಾಡಿ ಕಾಮೆಂಟ್ ಮಾಡಿದ್ದಾರೆ.

ಯುವತಿಯ ಪಜೀತಿಯ ವಿಡಿಯೋ (Reels) ಇಲ್ಲಿದೆ :

 

View this post on Instagram

 

A post shared by Mampi (@papa_ki_pari_mampi)

Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೆಲವರಿಗೆ ರೀಲ್ಸ್‌ (Reels) ಅಂದರೆ ಎನೋ ಒಂದು ಹುಚ್ಚು. ಈ ರೀಲ್ಸ್‌ ಹುಚ್ಚಿನವರು ಯಾವಾಗ ತಮ್ಮ ಮನಸ್ಸಿಗೆ ಏನು ಬರುತ್ತದೆಯೋ ಅದನ್ನು ಅಲ್ಲಿಯೇ ಮಾಡಲು ಮುಂದಾಗುತ್ತಾರೆ.

ಹೀಗೆ 15 ರಿಂದ 90 ಸೆಕೆಂಡುಗಳೊಳಗಿನ ಚಿಕ್ಕಚಿಕ್ಕ ರೀಲ್ಸ್‌ (Reels) ಮಾಡೋದು ಅವುಗಳನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮತ್ತು ಯೂಟ್ಯೂಬ್‌ ಶಾರ್ಟ್ಸ್‌ನಲ್ಲಿ ಸೇರಿಸುತ್ತಾರೆ.

ಈ ರೀಲ್ಸ್ ವಿಭಿನ್ನ ಶೈಲಿಯಲ್ಲಿ ತಯಾರಿಸಿ ಅವುಗಳನ್ನು ಜನರೊಂದಿಗೆ ಹಂಚಿಕೊಳ್ಳುವುದರಿಂದ Views ಮತ್ತು Likes ಪಡೆದು ಹೆಚ್ಚು followers ಗಳಿಸುವುದೇ ಆಗಿರುತ್ತದೆ. ಈ ರೀಲ್ಸ್‌ಗಳನ್ನು ದೈನಂದಿನ ಘಟನೆಗಳು, ಹಾಸ್ಯ, ಮಾಹಿತಿ, ಸಿನೆಮಾ, ಆರೋಗ್ಯ, ಆಹಾರ ಅಥವಾ ಶಿಕ್ಷಣದಂತಹ ಯಾವುದೇ ವಿಷಯದ ಮೇಲೆ ಮಾಡಬಹುದಾಗಿದ್ದು, ಅದು ಆ ರೀಲ್ಸ್‌ (Reels) ಮಾಡೋರ ಮನಸ್ಸಿನಿಚ್ಚೆಯಂತೆ ಮಾಡುತ್ತಾರೆ.

ಇದನ್ನು ಓದಿ : ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

ಇನ್ನು ಕೆಲವರಂತೆ ಡೇಂಜರಸ್ ಸ್ಥಳಗಳಲ್ಲಿ ಹೋಗಿ ರೀಲ್ಸ್‌ ಮಾಡಲು ಮುಂದಾಗುತ್ತಾರೆ. ಹೀಗೆ ಮಾಡಲು ಹೋಗಿ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಈ ವಿಷಯ ಈಗೇಕೆ ಅಂದ್ರೆ, ಇಲ್ಲೊಬ್ಬಳು ಕೆಂಪು ಸೀರೆಯುಟ್ಟ ಯುವತಿ ಮಳೆ ಬಂದು ಹೋದ ಖುಷಿಯಲ್ಲಿ ಅಂಗಳಕ್ಕೆ ಬಂದು ರೀಲ್ಸ್‌ (Reels) ಮಾಡಲು ಮುಂದಾಗಿ ಪಜೀತಿಗೆ ಸಿಕ್ಕಿ ಎಡವಟ್ಟು ಮಾಡಿಕೊಂಡಿದ್ದಾಳೆ.

ಸದ್ಯ ಎಡವಟ್ಟು ಮಾಡಿಕೊಂಡ ಯುವತಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಬಳಕೆದಾರರು ಸುಮ್ನಿರತ್ತಾರಾ? ಖಂಡಿತ ಇಲ್ಲಾ. ಅವರು ತಮ್ಮ ಭಾವನೆಗಳಿಗೆ ತಕ್ಕಂತೆ ಕಾಮೆಂಟ್‌ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!

ವಿಡಿಯೋದಲ್ಲೇನಿದೆ ಅಂದ್ರೆ, ಮಳೆ ಮಳೆ ಸುರಿದು ಹೋಗಿದೆ. ಮಳೆ ಬಂದು ಅಂಗಳ ಒದ್ದೆಯಾಗಿದ್ದು ವೆದರ್ ಚೆನ್ನಾಗಿದೆ ಅಂತ ಅಂದುಕೊಂಡು ಇದೇ ಖುಷಿಯಲ್ಲಿ ಯುವತಿಯೋರ್ವಳು ತನ್ನ ಮನೆಯ ಅಂಗಳದಲ್ಲಿ ರೀಲ್ಸ್‌ (Reels) ಮಾಡಲೆಂದು ಹೊರ ಬರುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದಾಗಿದೆ.

ಹೀಗೆ ಮನೆಯಿಂದ ಬಂದು ಅದೇ ಖುಷಿಯಲ್ಲಿ ಸಖತ್ ಆಗಿ ಡಾನ್ಸ್ ಮಾಡಬೇಕೆನ್ನುವುದರಲ್ಲಿ ಆಕೆಯ ಟೈಮ್‌ ಕೆಟ್ಟಿತ್ತು ಅಂತ ಕಾಣುತ್ತೆ, ಯುವತಿ ದೊಪ್ಪನೆ ಜಾರಿ ಬಿದ್ದು ಪಜೀತಿಗೆ ಸಿಲುಕಿ ಮುಗ್ಗರಿಸಿ ಬಿದ್ದಿದ್ದಾಳೆ. ಈ ವಿಡಿಯೋದಲ್ಲಿ ಯುವತಿಯೂ ಅಂಗಳದಲ್ಲಿ ಡಾನ್ಸ್ ಮಾಡುವ ಭರದಲ್ಲಿ ಕಾಲು ಜಾರಿ ಬೀಳುವ ದೃಶ್ಯವನ್ನು ಕಾಣಬಹುದಾಗಿದೆ.

ಹೀಗೆ ರೀಲ್ಸ್‌ ಮಾಡಲು ಮುಂದಾಗಿ ದೊಪ್ಪೆಂದು ಬಿದ್ದ ಯುವತಿಯ ಈ ವಿಡಿಯೋ ಸೋಶಿಯಲ್ ಮೀಡಿಯಾ (social media) ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

ಈ ವಿಡಿಯೋವನ್ನು papakiparimampi ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಇನ್ನು ಇಂತಹ ವಿಡಿಯೋ ನೋಡಿದ ನಮ್ಮ ನೆಟ್ಟಿಗರು ಸುಮ್ನಿರತ್ತಾರಾ.? ಖಂಡಿತಾ ಇಲ್ಲ. ಯುವತಿಯ ಕುರಿತಾಗಿ ತಮ್ಮದೇ ಆದ ಭಾವನೆಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ 5 ದಿನಗಳ ಹಿಂದೆ ಹಂಚಿಕೊಂಡ ಈ ವಿಡಿಯೋ ಈಗಾಗಲೇ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, 19,427 likes ಕೂಡ ಪಡೆದಿದೆ.

ಈ ವಿಡಿಯೋ ನೋಡಿದ ನಂತರ ನಗು ತಡೆಯಲು ಆಗುತ್ತಿಲ್ಲ ಎಂದು ಒಬ್ಬ ನೆಟ್ಟಿಗರೆ ಹೇಳಿದರೆ, ಮತ್ತೊಬ್ಬರು, ಅದಕ್ಕೆ ಹೇಳೋದು ಅತಿಯಾಗಿ ಆಡಿದ್ರೆ ಹೀಗೆ ಆಗೋದು ಎಂದು ಕಾಮೆಂಟ್ ಮಾಡಿದ್ದಾರೆ. ಈ ಪ್ರೀತಿಯಲ್ಲಿ ಬೀಳೊದು ಅಂದ್ರೆ ಹೀಗೇನೆ ಇರ್ಬೇಕು ಎಂದು ಕೂಡ ಓರ್ವ ತಮಾಷೆ ಮಾಡಿ ಕಾಮೆಂಟ್ ಮಾಡಿದ್ದಾರೆ.

ಯುವತಿಯ ಪಜೀತಿಯ ವಿಡಿಯೋ (Reels) ಇಲ್ಲಿದೆ :

 

View this post on Instagram

 

A post shared by Mampi (@papa_ki_pari_mampi)

ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೆಎಸ್‌ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ (Stone-pelting) ನಡೆಸಿರುವ ಬಗ್ಗೆ  ವರದಿಯಾಗಿದ್ದು, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತನಿಖೆ ಆರಂಭಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೆಎಸ್‌ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ರೈಲಿಗೆ ರಾತ್ರಿ ರಾಣಿ ಕಮಲಪತಿ (ಹಬೀಬ್‌ಗಂಜ್) ಮತ್ತು ಭೋಪಾಲ್ ನಿಲ್ದಾಣಗಳ ನಡುವೆ ಇದ್ದಾಗ ಯಾರೊ ಕಿಡಿಗೇಡಿಗಳು ಕಲ್ಲು ತೂರಾಟ (Stone-pelting) ನಡೆಸಿದ್ದಾರೆ, ಸುದೈವಶಾತ್ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ : ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ 1 ಚಮಚ ಈ Fruit ನ ಎಲೆಯ ರಸ.!

ಈ ಘಟನೆ (Stone-pelting) ಸಂಭವಿಸುತ್ತಿರುವ ವೇಳೆ ಓರ್ವ ಪ್ರಯಾಣಿಕ ಊಟ ಮಾಡುತ್ತಿದ್ದಾಗ ಕಿಟಕಿ ಗಾಜು ಒಡೆದು ತನ್ನ ತಟ್ಟೆಯ ಮೇಲೆ ಬಿದ್ದಿದೆ ಎಂದು ಹೇಳಿದ್ದಾರೆ. ಆರ್‌ಪಿಎಫ್ ಭೋಪಾಲ್ ವಿಭಾಗದ ಕಮಾಂಡೆಂಟ್ ಪ್ರಶಾಂತ್ ಯಾದವ್ “B-4 ಕೋಚ್‌ನಲ್ಲಿ ಸೀಟ್ ಸಂಖ್ಯೆ 41 ರಲ್ಲಿದ್ದ ದೀಪಕ್ ಕುಮಾರ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಮೇಲೆ “ರಾತ್ರಿ 10.30 ರ ಸುಮಾರಿಗೆ ಕಲ್ಲು ತೂರಾಟ (Stone-pelting) ನಡೆಸಲಾಗಿದ್ದು, ರಾತ್ರಿ 10.42 ಕ್ಕೆ ರೈಲ್ ಮದದ್ ಪೋರ್ಟಲ್ ಮೂಲಕ ದೂರು ನೀಡಲಾಗಿದೆ. ಸದ್ಯ ತನಿಖೆ ನಡೆಯುತ್ತಿದ್ದು ಒಂದೇರಡು ದಿನಗಳಲ್ಲಿ ಆರೋಪಿತರನ್ನು ಪತ್ತೆ ಮಾಡಲಾಗುವುದೆಂದು ಅವರು ಹೇಳಿದರು.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

ಮಹಾರಾಷ್ಟ್ರದ ಬಿಜೆಪಿ ನಾಯಕ ಚಂದನ್ ಗೋಸ್ವಾಮಿ ದೆಹಲಿಯಿಂದ ಪಿಟಿಐಗೆ ಮಾಹಿತಿ ನೀಡುತ್ತಾ, ಬಿ-4 ಕೋಚ್‌ನ ಸೀಟ್ ಸಂಖ್ಯೆ 9 ರಲ್ಲಿ ಕುಳಿತಿರುವುದಾಗಿ ಮತ್ತು ಈ ಕೋಚ್‌ ಗುರಿಯಾಗಿಸಿಕೊಂಡರು ಕಲ್ಲು ತೂರಾಟ (Stone-pelting) ಮಾಡಲಾಗಿದೆ. “ಅದೃಷ್ಟವಶಾತ್, ಕಲ್ಲುಗಳು ಕಿಟಕಿಯ ಗಾಜಿನ ಕೆಳಗೆ ತಗುಲಿ ನಾನು ತಪ್ಪಿಸಿಕೊಂಡೆ” ಎಂದು ಗೋಸ್ವಾಮಿ ಹೇಳಿದ್ದಾರೆ.

ಇಂತಹ (Stone-pelting) ವಿಧ್ವಂಸಕರನ್ನು ತಕ್ಷಣವೇ ಬಂಧಿಸಬೇಕು, ಭವಿಷ್ಯದಲ್ಲಿ ಇಂತಹ (Stone-pelting) ಘಟನೆಗಳು ಮತ್ತೆ ಸಂಭವಿಸದಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಎಂದು ಅವರು ಆಗ್ರಹಿಸಿದ್ದಾರೆ. ನಂತರ ರೈಲಿನ ಒಡೆದ ಕಿಟಕಿ ಗಾಜನ್ನು ಬದಲಾಯಿಸಿದೆ ಎಂದು ತಿಳಿದು ಬಂದಿದೆ.

ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ Stone-pelting.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೆಎಸ್‌ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ (Stone-pelting) ನಡೆಸಿರುವ ಬಗ್ಗೆ  ವರದಿಯಾಗಿದ್ದು, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತನಿಖೆ ಆರಂಭಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೆಎಸ್‌ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ರೈಲಿಗೆ ರಾತ್ರಿ ರಾಣಿ ಕಮಲಪತಿ (ಹಬೀಬ್‌ಗಂಜ್) ಮತ್ತು ಭೋಪಾಲ್ ನಿಲ್ದಾಣಗಳ ನಡುವೆ ಇದ್ದಾಗ ಯಾರೊ ಕಿಡಿಗೇಡಿಗಳು ಕಲ್ಲು ತೂರಾಟ (Stone-pelting) ನಡೆಸಿದ್ದಾರೆ, ಸುದೈವಶಾತ್ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ : ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ 1 ಚಮಚ ಈ Fruit ನ ಎಲೆಯ ರಸ.!

ಈ ಘಟನೆ (Stone-pelting) ಸಂಭವಿಸುತ್ತಿರುವ ವೇಳೆ ಓರ್ವ ಪ್ರಯಾಣಿಕ ಊಟ ಮಾಡುತ್ತಿದ್ದಾಗ ಕಿಟಕಿ ಗಾಜು ಒಡೆದು ತನ್ನ ತಟ್ಟೆಯ ಮೇಲೆ ಬಿದ್ದಿದೆ ಎಂದು ಹೇಳಿದ್ದಾರೆ. ಆರ್‌ಪಿಎಫ್ ಭೋಪಾಲ್ ವಿಭಾಗದ ಕಮಾಂಡೆಂಟ್ ಪ್ರಶಾಂತ್ ಯಾದವ್ “B-4 ಕೋಚ್‌ನಲ್ಲಿ ಸೀಟ್ ಸಂಖ್ಯೆ 41 ರಲ್ಲಿದ್ದ ದೀಪಕ್ ಕುಮಾರ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಮೇಲೆ “ರಾತ್ರಿ 10.30 ರ ಸುಮಾರಿಗೆ ಕಲ್ಲು ತೂರಾಟ (Stone-pelting) ನಡೆಸಲಾಗಿದ್ದು, ರಾತ್ರಿ 10.42 ಕ್ಕೆ ರೈಲ್ ಮದದ್ ಪೋರ್ಟಲ್ ಮೂಲಕ ದೂರು ನೀಡಲಾಗಿದೆ. ಸದ್ಯ ತನಿಖೆ ನಡೆಯುತ್ತಿದ್ದು ಒಂದೇರಡು ದಿನಗಳಲ್ಲಿ ಆರೋಪಿತರನ್ನು ಪತ್ತೆ ಮಾಡಲಾಗುವುದೆಂದು ಅವರು ಹೇಳಿದರು.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

ಮಹಾರಾಷ್ಟ್ರದ ಬಿಜೆಪಿ ನಾಯಕ ಚಂದನ್ ಗೋಸ್ವಾಮಿ ದೆಹಲಿಯಿಂದ ಪಿಟಿಐಗೆ ಮಾಹಿತಿ ನೀಡುತ್ತಾ, ಬಿ-4 ಕೋಚ್‌ನ ಸೀಟ್ ಸಂಖ್ಯೆ 9 ರಲ್ಲಿ ಕುಳಿತಿರುವುದಾಗಿ ಮತ್ತು ಈ ಕೋಚ್‌ ಗುರಿಯಾಗಿಸಿಕೊಂಡರು ಕಲ್ಲು ತೂರಾಟ (Stone-pelting) ಮಾಡಲಾಗಿದೆ. “ಅದೃಷ್ಟವಶಾತ್, ಕಲ್ಲುಗಳು ಕಿಟಕಿಯ ಗಾಜಿನ ಕೆಳಗೆ ತಗುಲಿ ನಾನು ತಪ್ಪಿಸಿಕೊಂಡೆ” ಎಂದು ಗೋಸ್ವಾಮಿ ಹೇಳಿದ್ದಾರೆ.

ಇಂತಹ (Stone-pelting) ವಿಧ್ವಂಸಕರನ್ನು ತಕ್ಷಣವೇ ಬಂಧಿಸಬೇಕು, ಭವಿಷ್ಯದಲ್ಲಿ ಇಂತಹ (Stone-pelting) ಘಟನೆಗಳು ಮತ್ತೆ ಸಂಭವಿಸದಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಎಂದು ಅವರು ಆಗ್ರಹಿಸಿದ್ದಾರೆ. ನಂತರ ರೈಲಿನ ಒಡೆದ ಕಿಟಕಿ ಗಾಜನ್ನು ಬದಲಾಯಿಸಿದೆ ಎಂದು ತಿಳಿದು ಬಂದಿದೆ.

Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 22 ರ ರವಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಹಣಕಾಸಿನ ಫಲಿತಾಂಶಗಳು ನಿರೀಕ್ಷಿತ ರೀತಿ ಇರುವುದಿಲ್ಲ.

*ವೃಷಭ ರಾಶಿ*

ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನಗಳನ್ನು ಪಡೆಯುತ್ತೀರಿ.

*ಮಿಥುನ ರಾಶಿ*

ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ . ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕಟಕ ರಾಶಿ*

ವೃತ್ತಿಗಳು ಹೆಚ್ಚು ನಿರುತ್ಸಾಹಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!
*ಸಿಂಹ ರಾಶಿ*

ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಭಿಪ್ರಾಯಗಳು ಇರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚಿದ ಜವಾಬ್ದಾರಿಗಳಿಂದಾಗಿ, ಒಬ್ಬರು ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*

ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ, ಸಂಸ್ಕಾರ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡವನ್ನು ನಿವಾರಿಸುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಹೊಂದುತ್ತೀರಿ.

*ತುಲಾ ರಾಶಿ*

ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.

*ವೃಶ್ಚಿಕ ರಾಶಿ*

ಆದಾಯ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳು ಇದ್ದರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತೀರಿ.

*ಧನುಸ್ಸು ರಾಶಿ*

ಸಹೋದರರೊಂದಿಗೆ ತೀವ್ರ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತದೆ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಸೂಕ್ತ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!
*ಮಕರ ರಾಶಿ*

ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ದ ದೊರೆಯುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ.

*ಕುಂಭ ರಾಶಿ*

ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಭೂಮಿ ಮಾರಾಟವು ಅನುಕೂಲಕರವಾಗಿರುತ್ತದೆ. ವ್ಯಾಪಾರಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

*ಮೀನ ರಾಶಿ*

ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳು ಸಹೋದ್ಯೋಗಿಗಳೊಂದಿಗೆ ವಿವಾದಗಳನ್ನು ಹೊಂದಿರುತ್ತಾರೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Snake : ತನಗೆ ಕಚ್ಚಿದ ಹಾವಿನೊಂ

Hot air balloon ಆಕಾಶದಲ್ಲಿಯೇ ಬ್ಲಾಸ್ಟ್ : 8 ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಶನಿವಾರ ಬಿಸಿ-ಗಾಳಿಯ ಬಲೂನ್ (Hot air balloon) ಒಂದು ಬೆಂಕಿಗೆ ಆಹುತಿಯಾಗಿ ಆಕಾಶದಿಂದ ಉರುಳಿಬಿದ್ದು ಎಂಟು ಜನರು ಸಜೀವ ದಹನವಾಗಿ ಸಾವನ್ನಪ್ಪಿರುವ ಘಟನೆಯೊಂದು ಬ್ರೆಜಿಲ್‌ನ ಸಾಂತಾ ಕ್ಯಾಟರಿನಾ ರಾಜ್ಯದ ಪ್ರಿಯಾ ಗ್ರಾಂಡೆ ಎಂಬಲ್ಲಿ ಸಂಭವಿಸಿದೆ.

ಆಗಸದಲ್ಲಿ ತೇಲುತ್ತಿದ್ದ ಈ ಹಾಟ್ ಏರ್ ಬಲೂನ್ (Hot air balloon) ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಆ ನಂತರ ದೊಡ್ಡ ಸ್ಫೋಟ ಸಂಭವಿಸಿ ನೆಲಕುರುಳಿದೆ. ಈ ಹಾಟ್ ಏರ್ ಬಲೂನ್ 22 ಜನರನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : ಕಿಟಕಿ ಪರದೆ ಹಾಕದೆ 5 ಸ್ಟಾರ್‌ Hotel ನಲ್ಲಿ ಜೋಡಿಗಳ ರೋಮ್ಯಾನ್ಸ್ ; ಫ್ರೀ ಶೋಗೆ ಟ್ರಾಫಿಕ್‌ ಜಾಮ್.̤!

ಬ್ರೆಜಿಲ್‌ನ ಸಾಂತಾ ಕ್ಯಾಟರಿನಾ ರಾಜ್ಯದ ಪ್ರಿಯಾ ಗ್ರಾಂಡೆ ಎಂಬಲ್ಲಿ 22 ಜನರನ್ನು ಹೊತ್ತೊಯ್ಯುತ್ತಿದ್ದ ಈ ಹಾಟ್ ಏರ್ ಬಲೂನ್ (Hot air balloon) ನೋಡ ನೋಡುತ್ತಿದ್ದಂತೆ ಒಮ್ಮಲೇ ಬೆಂಕಿಗೆ ಆಹುತಿಯಾಗಿದ್ದು, ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬಿಸಿ ಗಾಳಿಯ ಬಲೂನ್ (Hot air balloon) ಪತನಗೊಂಡು ಹಿನ್ನಲೆಯಲ್ಲಿ ಅದರಲ್ಲಿ ಕನಿಷ್ಠ ಎಂಟು ಮಂದಿ ಸಜೀವ ದಹನವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಪ್ಯಾರಾಚೂಟ್ ಮಾದರಿಯ ಈ ಹಾಟ್ ಏರ್ ಬಲೂನ್‌ಗಳು ಬಹುತೇಕ ಸುರಕ್ಷಿತ ಎಂದೇ ಭಾವಿಸಲಾಗುತ್ತಿತ್ತಾದರೂ, ಇದೀಗ ಈ ದುರಂತದಿಂದ ಅದು ಹುಸಿಯಾಗಿಸಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 21 ರ ದ್ವಾದಶ ರಾಶಿಗಳ ಫಲಾಫಲ.!

ಆಗಸದಲ್ಲಿ ತೇಲುತ್ತಿದ್ದ ಹಾಟ್ ಏರ್ ಬಲೂನ್ (Hot air balloon) ನೋಡ ನೋಡುತ್ತಿದ್ದಂತೆ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಆ ನಂತರ ದೊಡ್ಡ ಸ್ಫೋಟ ಸಂಭವಿಸಿದೆ. ಸ್ಫೋಟಗೊಂಡ ಈ ಹೋಟ್ ಏರ್ ಬಲೂನ್‌ನಲ್ಲಿದ್ದ 8 ಮಂದಿ ಸಜೀವ ದಹನವಾಗಿದ್ದು, ಸದ್ಯ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬ್ರೆಜಿಲ್‌ನ ಸಾಂಟಾ ಕ್ಯಾಟರಿನಾದಲ್ಲಿ ಕ್ಯಾಪ್ಟನ್‌ನ ಉರಿಯುತ್ತಿರುವ ಬಿಸಿ-ಗಾಳಿಯ ಬಲೂನ್ (Hot air balloon) ಅಪಘಾತಕ್ಕೀಡಾದ ದೃಶ್ಯವು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದು ಬೆಚ್ಚಿಬೀಳಿಸುವಂತಿದೆ.

ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

ಸ್ಥಳೀಯ ಸುದ್ದಿ ಸಂಸ್ಥೆ G1 ಹಂಚಿಕೊಂಡಿರುವ ತಣ್ಣನೆಯ ದೃಶ್ಯಗಳು ಬಲೂನ್ ನೆಲದ ಕಡೆಗೆ ಬೀಳುತ್ತಿದ್ದಂತೆ ಜ್ವಾಲೆಗಳಲ್ಲಿ ಹೊಗೆ ಬರುತ್ತಿರುವುದನ್ನು ತೋರಿಸಿದೆ.

ಬಿಸಿ-ಗಾಳಿಯ ಬಲೂನ್‌ (Hot air balloon) ನಲ್ಲಿದ್ದ 22 ಜನರ ಪೈಕಿ ಹದಿಮೂರು ಜನರು ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ಸಾಂಟಾ ಕ್ಯಾಟರಿನಾ ಮಿಲಿಟರಿ ಅಗ್ನಿಶಾಮಕ ದಳ ತಿಳಿಸಿದೆ. ಬಿಸಿ-ಗಾಳಿಯ ಬಲೂನ್‌ನಲ್ಲಿ ಪೈಲಟ್ ಸೇರಿದಂತೆ ಒಟ್ಟು 22 ಜನರಿದ್ದರು ಎಂದು ಹೇಳಿದರು.

ಇದನ್ನು ಓದಿ : fiancee’s : ಮಗನ ಭಾವಿ ಪತ್ನಿ ಜೊತೆ ಪರಾರಿಯಾದ 6 ಮಕ್ಕಳ ತಂದೆ.!

ಕಳೆದ ಭಾನುವಾರ, ಸಾವೊ ಪಾಲೊ ರಾಜ್ಯದಲ್ಲಿ ಬಲೂನ್ ಬಿದ್ದು 27 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದರು ಮತ್ತು 11 ಜನರು ಗಾಯಗೊಂಡರು ಎಂದು G1 ವರದಿ ಮಾಡಿದೆ.

ಪ್ರಿಯಾ ಗ್ರಾಂಡೆ ಬಿಸಿ ಗಾಳಿಯ ಬಲೂನಿಂಗ್‌ಗೆ ಸಾಮಾನ್ಯ ತಾಣವಾಗಿದೆ, ಇದು ಜೂನ್ ಹಬ್ಬಗಳ ಸಮಯದಲ್ಲಿ ಬ್ರೆಜಿಲ್‌ನ ದಕ್ಷಿಣದ ಕೆಲವು ಭಾಗಗಳಲ್ಲಿ ಜನಪ್ರಿಯ ಚಟುವಟಿಕೆಯಾಗಿದೆ, ಇದು ಸೇಂಟ್ ಜಾನ್‌ನಂತಹ ಕ್ಯಾಥೋಲಿಕ್ ಸಂತರನ್ನು ಆಚರಿಸುತ್ತದೆ. (ಏಜೇನ್ಸಿಸ್)‌

ಸ್ಫೋಟ್‌ಗೊಂಡ ಹಾಟ್ ಏರ್ ಬಲೂನ್ (Hot air balloon) ನ ಭೀಕರ ವಿಡಿಯೋ ಇಲ್ಲಿದೆ :

https://twitter.com/i/status/1936422381918031930

fiancee’s : ಮಗನ ಭಾವಿ ಪತ್ನಿ ಜೊತೆ ಪರಾರಿಯಾದ 6 ಮಕ್ಕಳ ತಂದೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ತನ್ನ ಮಗ ಮದುವೆಯಾಗಬೇಕಾದ ಮಹಿಳೆಯ (fiancee’s) ಜೊತೆ ತಂದೆಯೇ ಪರಾರಿಯಾಗಿ ಮದುವೆಯಾದ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಆಘಾತಕಾರಿ ಘಟನೆ ಇದಾಗಿದ್ದು, ಆರು ಮಕ್ಕಳ ತಂದೆಯೊಬ್ಬ ತಮ್ಮ ಕಿರಿಯ ಮಗನ ಭಾವಿ ಪತ್ನಿಯ (fiancee’s) ಮನೆಗೆ ಭೇಟಿ ನೀಡಿದ ಸಮಯದಲ್ಲಿ ಸಂಬಂಧ ಬೆಳೆಸಿಕೊಂಡು, ನಂತರ ಓಡಿಹೋಗಿ ಮದುವೆಯಾಗಿದ್ದಾನೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಹೀಗೆ ತನ್ನ ಮಗನ ಭಾವಿ ಪತ್ನಿಯನ್ನು (fiancee’s) ಮದುವೆಯಾದ ತಂದೆಯನ್ನು ಶಕೀಲ್‌ ಎಂದು ಗುರುತಿಸಲಾಗಿದೆ. ಶಬಾನ ಎಂಬುವವರ ಜೊತೆ ಈಗಾಗಲೇ ಮದುವೆಯಾಗಿರುವ ಶಕೀಲ್‌ಗೆ ಆರು ಜನ ಮಕ್ಕಳು ಜನಿಸಿದ್ದಾರೆ.

ಶಕೀಲ್ ಎಂಬಾತ ಪ್ರಾರಂಭದಲ್ಲಿ ತನ್ನ ಅಪ್ರಾಪ್ತ ಮಗನೊಂದಿಗೆ ಮಹಿಳೆ (ಯುವತಿ) ಯೊಬ್ಬಳ ಮದುವೆ ಮಾಡಲು ಮುಂದಾಗಿದ್ದಾನೆ. ಆದರೆ ಕುಟುಂಬ ಸದಸ್ಯರು ಈ ಸಂಬಂದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಈತ ಕುಟುಂಬ ಸದಸ್ಯರ ಮೇಲೆಯೇ ಹಲ್ಲೆ ಮಾಡಿದ್ದಾನೆ.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ನಂತರ ಈ ಶಕೀಲ್‌ ಎಂಬ ವ್ಯಕ್ತಿ ಮಹಿಳೆಯ (fiancee’s) ಜೊತೆ ದಿನವೂ ಫೋನ್‌ನಲ್ಲಿ ಮಾತನಾಡಲು ಶುರು ಮಾಡಿದ್ದಾನೆ. ಇದಲ್ಲದೇ ಮಹಿಳೆಯ ಜೊತೆ ಆತ ದಿನವೂ ವೀಡಿಯೋ ಕಾಲ್ (Video Call) ಮಾಡುತ್ತಾ ಇರುತ್ತಿದ್ದ ಎಂದು ಶಕೀಲ್‌ನ ಪತ್ನಿ ಶಬಾನ ಆರೋಪ ಮಾಡಿದ್ದಾರೆ.

ಮಗನಿಗೆ ಮದುವೆ ಮಾಡಬೇಕೆಂದಿರುವ ಮಹಿಳೆಯ (fiancee’s) ಜೊತೆ ಈ ಮೊದಲೇ ಅನೈತಿಕ ಸಂಬಂಧ ಇರುವ ಬಗ್ಗೆ ಮೊದಲೇ ಸಂಶಯ ಬಂದಿತ್ತು. ಅಲ್ಲದೇ ಈ ವ್ಯಕ್ತಿ ಮಹಿಳೆಯ ಜೊತೆ ಇರುವಾಗ ಎರಡು ಬಾರಿ ಆತ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಎಂದು ಆರೋಪಿಸಲಾಗುತ್ತಿದೆ.

ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!

ಆರಂಭದಲ್ಲಿ ನನ್ನ ಮಾತನ್ನು ಯಾರೋ ನಂಬಲಿಲ್ಲ (Someone didn’t believe.), ನಂತರ ನನ್ನ ಮಗ ಹಾಗೂ ನಾನು ಸೇರಿ ಆತನ ವಿರುದ್ಧ ಸಾಕ್ಷ್ಯ ಕಲೆ ಹಾಕಿದೆವು ಎಂದು ಶಬಾನಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನನ್ನ 15 ವರ್ಷದ ಮಗ, ತನ್ನ ತಂದೆಯ ಜೊತೆಗೆಯೇ ಅನೈತಿಕ ಸಂಬಂಧ ಇರುವುದನ್ನು ತಿಳಿದ ನಂತರ ಅವಳನ್ನು (fiancee’s) ಮದುವೆಯಾಗಲು ನಿರಾಕರಿಸಿದನು. ಈ ಮಧ್ಯ ತನ್ನ ಅಜ್ಜ ಅಜ್ಜಿಯರಿಗೂ ಈ ಸಂಬಂಧದ ಬಗ್ಗೆ ತಿಳಿದಿದ್ದರು ಸಹ ಸುಮ್ಮನಿದ್ದು, ಅವರಿಬ್ಬರು ಮದುವೆಯಾಗಲು ಸಹಾಯ ಮಾಡಿದರು ಎಂದು ಮಗ ಆರೋಪಿಸಿದ್ದಾನೆ.

ಇದನ್ನು ಓದಿ : ಕಿಟಕಿ ಪರದೆ ಹಾಕದೆ 5 ಸ್ಟಾರ್‌ Hotel ನಲ್ಲಿ ಜೋಡಿಗಳ ರೋಮ್ಯಾನ್ಸ್ ; ಫ್ರೀ ಶೋಗೆ ಟ್ರಾಫಿಕ್‌ ಜಾಮ್.̤!

ಶಕೀಲ್ ತನ್ನ ಮಗನ ಭಾವಿ ಪತ್ನಿಯನ್ನು (fiancee’s) ಮದುವೆಯಗಲು ಮನೆ ತೊರೆಯುವ ಮೊದಲು ಮನೆಯಿಂದ 2 ಲಕ್ಷ ನಗದು ಹಾಗೂ 17 ಗ್ರಾಂ. ಚಿನ್ನಭಾರಣವನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

fiancee’s : ಮಗನ ಭಾವಿ ಪತ್ನಿ ಜೊತೆ ಪರಾರಿಯಾದ 6 ಮಕ್ಕಳ ತಂದೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ತನ್ನ ಮಗ ಮದುವೆಯಾಗಬೇಕಾದ ಮಹಿಳೆಯ (fiancee’s) ಜೊತೆ ತಂದೆಯೇ ಪರಾರಿಯಾಗಿ ಮದುವೆಯಾದ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಆಘಾತಕಾರಿ ಘಟನೆ ಇದಾಗಿದ್ದು, ಆರು ಮಕ್ಕಳ ತಂದೆಯೊಬ್ಬ ತಮ್ಮ ಕಿರಿಯ ಮಗನ ಭಾವಿ ಪತ್ನಿಯ (fiancee’s) ಮನೆಗೆ ಭೇಟಿ ನೀಡಿದ ಸಮಯದಲ್ಲಿ ಸಂಬಂಧ ಬೆಳೆಸಿಕೊಂಡು, ನಂತರ ಓಡಿಹೋಗಿ ಮದುವೆಯಾಗಿದ್ದಾನೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಹೀಗೆ ತನ್ನ ಮಗನ ಭಾವಿ ಪತ್ನಿಯನ್ನು (fiancee’s) ಮದುವೆಯಾದ ತಂದೆಯನ್ನು ಶಕೀಲ್‌ ಎಂದು ಗುರುತಿಸಲಾಗಿದೆ. ಶಬಾನ ಎಂಬುವವರ ಜೊತೆ ಈಗಾಗಲೇ ಮದುವೆಯಾಗಿರುವ ಶಕೀಲ್‌ಗೆ ಆರು ಜನ ಮಕ್ಕಳು ಜನಿಸಿದ್ದಾರೆ.

ಶಕೀಲ್ ಎಂಬಾತ ಪ್ರಾರಂಭದಲ್ಲಿ ತನ್ನ ಅಪ್ರಾಪ್ತ ಮಗನೊಂದಿಗೆ ಮಹಿಳೆ (ಯುವತಿ) ಯೊಬ್ಬಳ ಮದುವೆ ಮಾಡಲು ಮುಂದಾಗಿದ್ದಾನೆ. ಆದರೆ ಕುಟುಂಬ ಸದಸ್ಯರು ಈ ಸಂಬಂದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಈತ ಕುಟುಂಬ ಸದಸ್ಯರ ಮೇಲೆಯೇ ಹಲ್ಲೆ ಮಾಡಿದ್ದಾನೆ.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ನಂತರ ಈ ಶಕೀಲ್‌ ಎಂಬ ವ್ಯಕ್ತಿ ಮಹಿಳೆಯ (fiancee’s) ಜೊತೆ ದಿನವೂ ಫೋನ್‌ನಲ್ಲಿ ಮಾತನಾಡಲು ಶುರು ಮಾಡಿದ್ದಾನೆ. ಇದಲ್ಲದೇ ಮಹಿಳೆಯ ಜೊತೆ ಆತ ದಿನವೂ ವೀಡಿಯೋ ಕಾಲ್ (Video Call) ಮಾಡುತ್ತಾ ಇರುತ್ತಿದ್ದ ಎಂದು ಶಕೀಲ್‌ನ ಪತ್ನಿ ಶಬಾನ ಆರೋಪ ಮಾಡಿದ್ದಾರೆ.

ಮಗನಿಗೆ ಮದುವೆ ಮಾಡಬೇಕೆಂದಿರುವ ಮಹಿಳೆಯ (fiancee’s) ಜೊತೆ ಈ ಮೊದಲೇ ಅನೈತಿಕ ಸಂಬಂಧ ಇರುವ ಬಗ್ಗೆ ಮೊದಲೇ ಸಂಶಯ ಬಂದಿತ್ತು. ಅಲ್ಲದೇ ಈ ವ್ಯಕ್ತಿ ಮಹಿಳೆಯ ಜೊತೆ ಇರುವಾಗ ಎರಡು ಬಾರಿ ಆತ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಎಂದು ಆರೋಪಿಸಲಾಗುತ್ತಿದೆ.

ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!

ಆರಂಭದಲ್ಲಿ ನನ್ನ ಮಾತನ್ನು ಯಾರೋ ನಂಬಲಿಲ್ಲ (Someone didn’t believe.), ನಂತರ ನನ್ನ ಮಗ ಹಾಗೂ ನಾನು ಸೇರಿ ಆತನ ವಿರುದ್ಧ ಸಾಕ್ಷ್ಯ ಕಲೆ ಹಾಕಿದೆವು ಎಂದು ಶಬಾನಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನನ್ನ 15 ವರ್ಷದ ಮಗ, ತನ್ನ ತಂದೆಯ ಜೊತೆಗೆಯೇ ಅನೈತಿಕ ಸಂಬಂಧ ಇರುವುದನ್ನು ತಿಳಿದ ನಂತರ ಅವಳನ್ನು (fiancee’s) ಮದುವೆಯಾಗಲು ನಿರಾಕರಿಸಿದನು. ಈ ಮಧ್ಯ ತನ್ನ ಅಜ್ಜ ಅಜ್ಜಿಯರಿಗೂ ಈ ಸಂಬಂಧದ ಬಗ್ಗೆ ತಿಳಿದಿದ್ದರು ಸಹ ಸುಮ್ಮನಿದ್ದು, ಅವರಿಬ್ಬರು ಮದುವೆಯಾಗಲು ಸಹಾಯ ಮಾಡಿದರು ಎಂದು ಮಗ ಆರೋಪಿಸಿದ್ದಾನೆ.

ಇದನ್ನು ಓದಿ : ಕಿಟಕಿ ಪರದೆ ಹಾಕದೆ 5 ಸ್ಟಾರ್‌ Hotel ನಲ್ಲಿ ಜೋಡಿಗಳ ರೋಮ್ಯಾನ್ಸ್ ; ಫ್ರೀ ಶೋಗೆ ಟ್ರಾಫಿಕ್‌ ಜಾಮ್.̤!

ಶಕೀಲ್ ತನ್ನ ಮಗನ ಭಾವಿ ಪತ್ನಿಯನ್ನು (fiancee’s) ಮದುವೆಯಗಲು ಮನೆ ತೊರೆಯುವ ಮೊದಲು ಮನೆಯಿಂದ 2 ಲಕ್ಷ ನಗದು ಹಾಗೂ 17 ಗ್ರಾಂ. ಚಿನ್ನಭಾರಣವನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವಕನಿಗೆ ಕಚ್ಚಿದ ಕೇವಲ ಐದೇ ಐದು ನಿಮಿಷದಲ್ಲಿ ಭಾರಿ ವಿಷಕಾರಿ ಹಾವೊಂದು (Sneck) ತಾನೇ ನೆಗೆದುಬಿದ್ದಿ (ಸತ್ತಿರುವ) ರುವ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ವಿಷಪೂರಿತ ಹಾವೊಂದು ಯುವಕನನ್ನು ಕಚ್ಚಿದ 5 ನಿಮಿಷಗಳಲ್ಲಿ ಸಾವನ್ನಪ್ಪಿದ ಅಪರೂಪದಲ್ಲಿ ಅಪರೂಪದ ಮತ್ತು ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಖುದ್ಸೋಡಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಸದ್ಯ ಯುವಕ ಅಪಾಯದಿಂದ ಪಾರಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗೆ ಭಾರಿ ವಿಷಕಾರಿ ಹಾವಿನ (Poisonous snake) ಕಡಿತದಿಂದ ಪಾರಾದ ಅದೃಷ್ಟವಂತ ಯುವಕನನ್ನು ಬಾಲಘಾಟ್‌ನ ಖುದ್ಸೋಡಿ ಗ್ರಾಮದ 25 ವರ್ಷದ ಸಚಿನ್ ನಾಗಪುರೆ ಎಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ಮಾಹಿತಿಯ ಪ್ರಕಾರ, 25 ವರ್ಷದ ಯುವಕ ಸಚಿನ್ ನಾಗಪುರೆ, ಕಾರು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ತಮ್ಮ ಜಮೀನಿಗೆ ಹೋಗಿದ್ದರು. ಆ ವೇಳೆ ಸಚಿನ್ ಆಕಸ್ಮಿಕವಾಗಿ ಹಾವಿನ (Sneck) ಮೇಲೆ ಕಾಲಿಟ್ಟರು.

ಹಾವಿನ ಮೇಲೆ ಕಾಲಿಟ್ಟ ಪರಿಣಾಮವಾಗಿ ವಿಷಕಾರಿ ಹಾವು ತುಂಬಾ ಸಿಟ್ಟಿನಿಂದ ಅವರನ್ನು ಕಚ್ಚಿದೆ. ಆದಾಗ್ಯೂ, ಯುವಕನಿಗೆ ಕಚ್ಚಿದ ಹಾವು (Sneck) 5-6 ನಿಮಿಷಗಳಲ್ಲಿ ಅನಿರೀಕ್ಷಿತವಾಗಿ ನೋವಿನಿಂದ ಸಾವನ್ನಪ್ಪಿತು.

ತುಂಬಾ ವಿಷಕಾರಿ ಹಾವು (Sneck) :

ವಿಷಕಾರಿ ಹಾವು ತಕ್ಷಣ ಯುವಕ ತನ್ನ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಕೂಡಲೇ ಕುಟುಂಬ ಸದಸ್ಯರು ಸ್ಥಳಕ್ಕಾಗಮಿಸಿದ ಅವರು ಹಾವು (Sneck) ಮತ್ತು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಇಲ್ಲಿ ಯುವಕನಿಗೆ ಕಚ್ಚಿದ ಹಾವು ಸಾಮಾನ್ಯ ಹಾವಲ್ಲ, ಅದು ಡೊಂಗರ್ಬೆಲಿಯಾ (Dongarbelia) ಹಾವು ಎಂದು ಕುಟುಂಬ ಸದಸ್ಯರು ಹೇಳಿದರು. ಇದು ಅತ್ಯಂತ ವಿಷಕಾರಿಯಾದ ಹಾವೆಂದು (Sneck) ತಿಳಿದು ಬರುತ್ತಿದೆ.

ತಜ್ಞರ ಪ್ರಕಾರ, ಮನುಷ್ಯನನ್ನು ಕಚ್ಚಿದ ನಂತರ ಹಾವು ಸಾಯುವುದು ಅತ್ಯಂತ ಅಪರೂಪ. ಈ ಅಸಾಮಾನ್ಯ ಸಂದರ್ಭದಲ್ಲಿ, ಒಂದೆರಡು ಸಂಭವನೀಯ ಕಾರಣಗಳಿರಬಹುದು ಎಂದಿದ್ದಾರೆ.

ಕಳೆದ 7–8 ವರ್ಷಗಳಿಂದ ಸಚಿನ್, ಚಿಡ್ಚಿಡಿಯಾ, ಪಿಸುಂಡಿ, ಪಲ್ಸಾ, ಜಾಮೂನ್, ಮಾವು, ಟೌರ್, ಆಜನ್, ಕಾರಂಜಿ ಮತ್ತು ಬೇವು ಸೇರಿದಂತೆ ವಿವಿಧ ಮರಗಳ ಕೊಂಬೆಗಳನ್ನು ಬಳಸಿ ಹಲ್ಲುಜ್ಜುತ್ತಿದ್ದನು ಎಂದು ಮಾಹಿತಿ ಸಿಗುತ್ತದೆ.

ಇದನ್ನು ಓದಿ : Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ಹೀಗಾಗಿ ಈ ಗಿಡಮೂಲಿಕೆ (Herb) ಮರಗಳ ಸಂಯೋಜನೆಯು ಅವನ ರಕ್ತವನ್ನು ಹಾವಿಗೆ ವಿಷಕಾರಿಯನ್ನಾಗಿ ಮಾಡಿ ಅದರ ಸಾವಿಗೆ ಕಾರಣವಾಗಬಹುದು ಎಂದು ಅವರು ನಂಬುತ್ತಾರೆ.

ಅರಣ್ಯ ಇಲಾಖೆಯ ರೇಂಜರ್ ಧರ್ಮೇಂದ್ರ ಬಿಸೆನ್ ಇದನ್ನು ‘ಅಪರೂಪದ ಅಪರೂಪದ’ ಪ್ರಕರಣ ಎಂದು ಕರೆಯುತ್ತಾರೆ. ಅವರು ಈ ಘಟನೆಯ ಬಗ್ಗೆ ಹೀಗೆ ವಿವರಿಸುತ್ತಾರೆ. “ಒಬ್ಬ ವ್ಯಕ್ತಿಯನ್ನು ಕಚ್ಚಿದ ತಕ್ಷಣ ಹಾವು ಸಾಯುವ ಸಾಧ್ಯತೆಯೆಂದರೆ, ಕಚ್ಚಿದ ನಂತರ ಹಾವಿನ ವಿಷದ ಚೀಲವು ತೀವ್ರವಾಗಿ ತಿರುಚಿ ಅದು ಛಿದ್ರವಾದರೆ  ಹಠಾತ್ ಹಾವಿನ (Sneck) ಸಾವಿಗೆ ಕಾರಣವಾಗಬಹುದು” ಎಂದಿದ್ದಾರೆ.

ಇಲ್ಲಿ ಏನೇ ಇರಲಿ ಯುವಕನ ಅದೃಷ್ಟ ಚನ್ನಾಗಿದ್ದು, ಹಾವಿನ ದುರಾದೃಷ್ಟದಿಂದ ಯುವಕನಿಗೆ ಕಚ್ಚಿದ ಹಾವು 5-6 ನಿಮಿಷದಲ್ಲಿ ಸಾವಿಗೀಡಾಗಿದೆ ಅಷ್ಟೇ.