ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 66

ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವಕನಿಗೆ ಕಚ್ಚಿದ ಕೇವಲ ಐದೇ ಐದು ನಿಮಿಷದಲ್ಲಿ ಭಾರಿ ವಿಷಕಾರಿ ಹಾವೊಂದು (Sneck) ತಾನೇ ನೆಗೆದುಬಿದ್ದಿ (ಸತ್ತಿರುವ) ರುವ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ವಿಷಪೂರಿತ ಹಾವೊಂದು ಯುವಕನನ್ನು ಕಚ್ಚಿದ 5 ನಿಮಿಷಗಳಲ್ಲಿ ಸಾವನ್ನಪ್ಪಿದ ಅಪರೂಪದಲ್ಲಿ ಅಪರೂಪದ ಮತ್ತು ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಖುದ್ಸೋಡಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಸದ್ಯ ಯುವಕ ಅಪಾಯದಿಂದ ಪಾರಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗೆ ಭಾರಿ ವಿಷಕಾರಿ ಹಾವಿನ (Poisonous snake) ಕಡಿತದಿಂದ ಪಾರಾದ ಅದೃಷ್ಟವಂತ ಯುವಕನನ್ನು ಬಾಲಘಾಟ್‌ನ ಖುದ್ಸೋಡಿ ಗ್ರಾಮದ 25 ವರ್ಷದ ಸಚಿನ್ ನಾಗಪುರೆ ಎಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ಮಾಹಿತಿಯ ಪ್ರಕಾರ, 25 ವರ್ಷದ ಯುವಕ ಸಚಿನ್ ನಾಗಪುರೆ, ಕಾರು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ತಮ್ಮ ಜಮೀನಿಗೆ ಹೋಗಿದ್ದರು. ಆ ವೇಳೆ ಸಚಿನ್ ಆಕಸ್ಮಿಕವಾಗಿ ಹಾವಿನ (Sneck) ಮೇಲೆ ಕಾಲಿಟ್ಟರು.

ಹಾವಿನ ಮೇಲೆ ಕಾಲಿಟ್ಟ ಪರಿಣಾಮವಾಗಿ ವಿಷಕಾರಿ ಹಾವು ತುಂಬಾ ಸಿಟ್ಟಿನಿಂದ ಅವರನ್ನು ಕಚ್ಚಿದೆ. ಆದಾಗ್ಯೂ, ಯುವಕನಿಗೆ ಕಚ್ಚಿದ ಹಾವು (Sneck) 5-6 ನಿಮಿಷಗಳಲ್ಲಿ ಅನಿರೀಕ್ಷಿತವಾಗಿ ನೋವಿನಿಂದ ಸಾವನ್ನಪ್ಪಿತು.

ತುಂಬಾ ವಿಷಕಾರಿ ಹಾವು (Sneck) :

ವಿಷಕಾರಿ ಹಾವು ತಕ್ಷಣ ಯುವಕ ತನ್ನ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಕೂಡಲೇ ಕುಟುಂಬ ಸದಸ್ಯರು ಸ್ಥಳಕ್ಕಾಗಮಿಸಿದ ಅವರು ಹಾವು (Sneck) ಮತ್ತು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಇಲ್ಲಿ ಯುವಕನಿಗೆ ಕಚ್ಚಿದ ಹಾವು ಸಾಮಾನ್ಯ ಹಾವಲ್ಲ, ಅದು ಡೊಂಗರ್ಬೆಲಿಯಾ (Dongarbelia) ಹಾವು ಎಂದು ಕುಟುಂಬ ಸದಸ್ಯರು ಹೇಳಿದರು. ಇದು ಅತ್ಯಂತ ವಿಷಕಾರಿಯಾದ ಹಾವೆಂದು (Sneck) ತಿಳಿದು ಬರುತ್ತಿದೆ.

ತಜ್ಞರ ಪ್ರಕಾರ, ಮನುಷ್ಯನನ್ನು ಕಚ್ಚಿದ ನಂತರ ಹಾವು ಸಾಯುವುದು ಅತ್ಯಂತ ಅಪರೂಪ. ಈ ಅಸಾಮಾನ್ಯ ಸಂದರ್ಭದಲ್ಲಿ, ಒಂದೆರಡು ಸಂಭವನೀಯ ಕಾರಣಗಳಿರಬಹುದು ಎಂದಿದ್ದಾರೆ.

ಕಳೆದ 7–8 ವರ್ಷಗಳಿಂದ ಸಚಿನ್, ಚಿಡ್ಚಿಡಿಯಾ, ಪಿಸುಂಡಿ, ಪಲ್ಸಾ, ಜಾಮೂನ್, ಮಾವು, ಟೌರ್, ಆಜನ್, ಕಾರಂಜಿ ಮತ್ತು ಬೇವು ಸೇರಿದಂತೆ ವಿವಿಧ ಮರಗಳ ಕೊಂಬೆಗಳನ್ನು ಬಳಸಿ ಹಲ್ಲುಜ್ಜುತ್ತಿದ್ದನು ಎಂದು ಮಾಹಿತಿ ಸಿಗುತ್ತದೆ.

ಇದನ್ನು ಓದಿ : Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ಹೀಗಾಗಿ ಈ ಗಿಡಮೂಲಿಕೆ ಮರಗಳ ಸಂಯೋಜನೆಯು ಅವನ ರಕ್ತವನ್ನು ಹಾವಿಗೆ ವಿಷಕಾರಿಯನ್ನಾಗಿ ಮಾಡಿ ಅದರ ಸಾವಿಗೆ ಕಾರಣವಾಗಬಹುದು ಎಂದು ಅವರು ನಂಬುತ್ತಾರೆ.

ಅರಣ್ಯ ಇಲಾಖೆಯ ರೇಂಜರ್ ಧರ್ಮೇಂದ್ರ ಬಿಸೆನ್ ಇದನ್ನು ‘ಅಪರೂಪದ ಅಪರೂಪದ’ ಪ್ರಕರಣ ಎಂದು ಕರೆಯುತ್ತಾರೆ. ಅವರು ಈ ಘಟನೆಯ ಬಗ್ಗೆ ಹೀಗೆ ವಿವರಿಸುತ್ತಾರೆ. “ಒಬ್ಬ ವ್ಯಕ್ತಿಯನ್ನು ಕಚ್ಚಿದ ತಕ್ಷಣ ಹಾವು ಸಾಯುವ ಸಾಧ್ಯತೆಯೆಂದರೆ, ಕಚ್ಚಿದ ನಂತರ ಹಾವಿನ ವಿಷದ ಚೀಲವು ತೀವ್ರವಾಗಿ ತಿರುಚಿ ಅದು ಛಿದ್ರವಾದರೆ  ಹಠಾತ್ ಹಾವಿನ (Sneck) ಸಾವಿಗೆ ಕಾರಣವಾಗಬಹುದು” ಎಂದಿದ್ದಾರೆ.

ಇಲ್ಲಿ ಏನೇ ಇರಲಿ ಯುವಕನ ಅದೃಷ್ಟ ಚನ್ನಾಗಿದ್ದು, ಹಾವಿನ ದುರಾದೃಷ್ಟದಿಂದ ಯುವಕನಿಗೆ ಕಚ್ಚಿದ ಹಾವು 5-6 ನಿಮಿಷದಲ್ಲಿ ಸಾವಿಗೀಡಾಗಿದೆ ಅಷ್ಟೇ.

ಕಿಟಕಿ ಪರದೆ ಹಾಕದೆ 5 ಸ್ಟಾರ್‌ Hotel ನಲ್ಲಿ ಜೋಡಿಗಳ ರೋಮ್ಯಾನ್ಸ್ ; ಫ್ರೀ ಶೋಗೆ ಟ್ರಾಫಿಕ್‌ ಜಾಮ್.̤!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾಜಸ್ಥಾನದ ಜೈಪುರದ 5 ಸ್ಟಾರ್‌ ಹೋಟೆಲ್‌ (Hotel) ವೊಂದರಲ್ಲಿ ನವಜೋಡಿಯೊಂದು ಹೋಟೆಲ್‌ ಕೋಣೆಯ ಬೃಹತ್‌ ಕಿಟಕಿಗೆ ಪರದೆ ಹಾಕೋದನ್ನೇ ಮರೆತು ರೋಮ್ಯಾನ್ಸ್‌ (Romance) ನಲ್ಲಿ ಮಗ್ನರಾಗಿದ್ದ ಶಾಕಿಂಗ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಫ್ಲೈ ಓವರ್‌ (Flyover) ನಿಂದ ನೇರವಾಗಿ ಇವರ ರೂಮ್‌ ಕಿಟಕಿ ಕಾಣುತ್ತಿದ್ದ ಹಿನ್ನಲೆಯಲ್ಲಿ, ಕೋಣೆಯಲ್ಲಿ ನವಜೋಡಿಯ (Couple) ಖಾಸಗಿ (Couple’s private) ಕ್ಷಣವನ್ನು ದಾರಿಹೋಕರೊಬ್ಬರು ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದಾರೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ಹೋಟೆಲ್‌ (Hotel) ನ ಎದುರಲ್ಲಿದ್ದ ಫ್ಲೈ ಓವರ್‌ನಿಂದ ನೇರವಾಗಿ ನವಜೋಡಿಯ (Couple’s private) ರೂಮ್‌ ಕಿಟಕಿ ಕಾಣುತ್ತಿದ್ದ ಹಿನ್ನಲೆಯಲ್ಲಿ ಈ ಫ್ರೀ ಶೋ ನೋಡಲು ಜನ ನಿಂತ ಹಿನ್ನಲೆಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್‌ (Traffic Jam) ಗೂ ಕಾರಣವಾಯಿತು ಎಂದು ಹೇಳಲಾಗುತ್ತಿದೆ.

ಜೈಪುರದ 22 ಗೋಡೌನ್ ಪ್ರದೇಶದ ಬಳಿಯ ಹಾಲಿಡೇ ಇನ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಈ ವಿಡಿಯೋ ಸಾಮಾಜಿಕ ಮಾಧ್ಯಮ (Social Media) ದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ಎಲ್ಲಾ ಮೂಲೆಗಳಿಂದ ತೀಕ್ಷ್ಣ ಪ್ರತಿಕ್ರಿಯೆ ಉಂಟಾಗುತ್ತಿದೆ.

ಇದನ್ನು ಓದಿ : Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ವೈರಲ್‌ ವಿಡಿಯೋದಲ್ಲಿ ನವಜೋಡಿಯ ಮುಖಗಳು ಸ್ಪಷ್ಟವಾಗಿ ಗೋಚರಿಸದಿದ್ದರೂ ಸಹ ವಿಡಿಯೋದಲ್ಲಿ ಕೃತ್ಯದ ಸ್ವರೂಪ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ದೃಶ್ಯ ನೋಡಲು ಹೋಟೆಲ್ (Hotel) ಹೊರಗೆ ಜನಸಮೂಹ ಜಮಾಯಿಸಿತ್ತಲ್ಲದೇ, ಜೋಡಿಗಳ ಮೇಲೆ ಕೂಗುತ್ತಾ ಆ ಪ್ರದೇಶದಲ್ಲಿ ಭಾರಿ ಗದ್ದಲ ಮತ್ತು ಸಂಚಾರ ಅಡಚಣೆಗೆ ಕಾರಣವಾಯಿತು.

ಜೈಪುರದ ಹಾಲಿಡೇ ಇನ್ ಹೋಟೆಲ್‌ (Hotel) ನ ಬೀದಿಯಿಂದ ರೆಕಾರ್ಡ್ ಮಾಡಲಾದ ದಂಪತಿಗಳ ಖಾಸಗಿ ಕ್ಷಣಗಳ ವೀಡಿಯೊ ಸಂಚಲನ ಮೂಡಿಸಿದೆ. ಇದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದು ಭಾರತೀಯ ಕಾನೂನಿನ  (Like IPC Section 354C) ಅಡಿಯಲ್ಲಿ ಕಾನೂನುಬಾಹಿರವಾಗಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : PLI : ವಿವಿಧ ಏಜೆಂಟ್ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ ಮೂಲಕ ಭರ್ತಿ.!

“ಅವರು ಅದನ್ನು ಹೋಟೆಲ್‌ (Hotel) ನಲ್ಲಿ ಮಾಡುತ್ತಿದ್ದಾರೆ ಮತ್ತು ಯಾವುದೇ ಹೆದ್ದಾರಿಯಲ್ಲಿ ಅಲ್ಲ. ಅಂತಹ ವಿಡಿಯೋಗಳನ್ನು ಮಾಡುವವರು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಏತನ್ಮಧ್ಯೆ, ಕೆಲವರು ಜೋಡಿಯನ್ನು ಹೆಚ್ಚು ಕಟುವಾಗಿ ಟೀಕಿಸುತ್ತಾ, “ಅವರು ಪರದೆಗಳನ್ನು ತೆರೆದಿಟ್ಟಿದ್ದಾರೆ. ನೀವು ಅದನ್ನು ನೋಡಲಿಲ್ಲವೇ? ಹೋಟೆಲ್‌ (Hotel) ಗಳು ಪರದೆಗಳನ್ನು ಏಕೆ ಒದಗಿಸುತ್ತವೆ? ಇದು ಅವರ ಸ್ವಂತ ತಪ್ಪು, ಏಕೆಂದರೆ ಅವರು ಪರದೆಗಳತ್ತ ಗಮನ ಹರಿಸಬೇಕಾಗಿತ್ತು.” ಎಂದಿದ್ದಾರೆ.

ಇದನ್ನು ಓದಿ : Overtime : 17 ಕ್ಕೂ ಹೆಚ್ಚು ಡಾನ್ಸ್‌ ಬಾರ್‌ಗಳ ಮೇಲೆ ಪೊಲೀಸ್‌ ದಾಳಿ.!

“ದಂಪತಿಗಳ ಖಾಸಗಿ (Couple’s private) ಕ್ಷಣಗಳನ್ನು, ಅವರು ಅಜಾಗರೂಕರಾಗಿದ್ದರೂ ಸಹ, ಪೋಸ್ಟ್ ಮಾಡುವುದು ಅನೈತಿಕ. ಅವರು ಇದನ್ನು ರಸ್ತೆಯಲ್ಲಿ ಮಾಡುತ್ತಿರಲಿಲ್ಲ, ಹೋಟೆಲ್ (Hotel) ಕೋಣೆಯಲ್ಲಿ ಮಾಡುತ್ತಿದ್ದರು. ಯಾರಾದರೂ ನಿಮ್ಮ ಮಲಗುವ ಕೋಣೆಯಿಂದ ನಿಮ್ಮ ಹೆಂಡತಿಯೊಂದಿಗೆ ವಿಡಿಯೋ ಪೋಸ್ಟ್ ಮಾಡುವುದನ್ನು ಕಲ್ಪಿಸಿಕೊಳ್ಳಿ” ಎಂದು ಹೆಚ್ಚು ಸಹಾನುಭೂತಿಯ ಧ್ವನಿ ಎತ್ತಿ ವಾದಿಸಿದ್ದಾರೆ.

ವೈರಲ್ ಕ್ಲಿಪ್‌ (ವಿಡಿಯೋದಲ್ಲಿ) ನಲ್ಲಿ ಪ್ರತ್ಯಕ್ಷದರ್ಶಿಗಳು ಜೋಡಿಯನ್ನು ನಿಂದಿಸುವುದನ್ನು ಕೇಳಬಹುದು. ಹೋಟೆಲ್‌ನಲ್ಲಿ ಪರದೆಗಳ ಬಗ್ಗೆಯು ಸಹ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನು ಓದಿ : Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾದ ವಿಡಿಯೋವನ್ನು ಬೀದಿಯಿಂದ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ಇನ್ನೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಮತ್ತು ದಂಪತಿಗಳ ಗುರುತು ಪತ್ತೆಯಾಗಿಲ್ಲ.

ಕಿಟಕಿ ಪರದೆ ಹಾಕದೆ 5 ಸ್ಟಾರ್‌ Hotel ನಲ್ಲಿ ಜೋಡಿಗಳ ರೋಮ್ಯಾನ್ಸ್ ; ಫ್ರೀ ಶೋಗೆ ಟ್ರಾಫಿಕ್‌ ಜಾಮ್.̤!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾಜಸ್ಥಾನದ ಜೈಪುರದ 5 ಸ್ಟಾರ್‌ ಹೋಟೆಲ್‌ (Hotel) ವೊಂದರಲ್ಲಿ ನವಜೋಡಿಯೊಂದು ಹೋಟೆಲ್‌ ಕೋಣೆಯ ಬೃಹತ್‌ ಕಿಟಕಿಗೆ ಪರದೆ ಹಾಕೋದನ್ನೇ ಮರೆತು ರೋಮ್ಯಾನ್ಸ್‌ (Romance) ನಲ್ಲಿ ಮಗ್ನರಾಗಿದ್ದ ಶಾಕಿಂಗ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಫ್ಲೈ ಓವರ್‌ (Flyover) ನಿಂದ ನೇರವಾಗಿ ಇವರ ರೂಮ್‌ ಕಿಟಕಿ ಕಾಣುತ್ತಿದ್ದ ಹಿನ್ನಲೆಯಲ್ಲಿ, ಕೋಣೆಯಲ್ಲಿ ನವಜೋಡಿಯ (Couple) ಖಾಸಗಿ (Couple’s private) ಕ್ಷಣವನ್ನು ದಾರಿಹೋಕರೊಬ್ಬರು ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದಾರೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ಹೋಟೆಲ್‌ (Hotel) ನ ಎದುರಲ್ಲಿದ್ದ ಫ್ಲೈ ಓವರ್‌ನಿಂದ ನೇರವಾಗಿ ನವಜೋಡಿಯ (Couple’s private) ರೂಮ್‌ ಕಿಟಕಿ ಕಾಣುತ್ತಿದ್ದ ಹಿನ್ನಲೆಯಲ್ಲಿ ಈ ಫ್ರೀ ಶೋ ನೋಡಲು ಜನ ನಿಂತ ಹಿನ್ನಲೆಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್‌ (Traffic Jam) ಗೂ ಕಾರಣವಾಯಿತು ಎಂದು ಹೇಳಲಾಗುತ್ತಿದೆ.

ಜೈಪುರದ 22 ಗೋಡೌನ್ ಪ್ರದೇಶದ ಬಳಿಯ ಹಾಲಿಡೇ ಇನ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಈ ವಿಡಿಯೋ ಸಾಮಾಜಿಕ ಮಾಧ್ಯಮ (Social Media) ದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ಎಲ್ಲಾ ಮೂಲೆಗಳಿಂದ ತೀಕ್ಷ್ಣ ಪ್ರತಿಕ್ರಿಯೆ ಉಂಟಾಗುತ್ತಿದೆ.

ಇದನ್ನು ಓದಿ : Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ವೈರಲ್‌ ವಿಡಿಯೋದಲ್ಲಿ ನವಜೋಡಿಯ ಮುಖಗಳು ಸ್ಪಷ್ಟವಾಗಿ ಗೋಚರಿಸದಿದ್ದರೂ ಸಹ ವಿಡಿಯೋದಲ್ಲಿ ಕೃತ್ಯದ ಸ್ವರೂಪ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ದೃಶ್ಯ ನೋಡಲು ಹೋಟೆಲ್ (Hotel) ಹೊರಗೆ ಜನಸಮೂಹ ಜಮಾಯಿಸಿತ್ತಲ್ಲದೇ, ಜೋಡಿಗಳ ಮೇಲೆ ಕೂಗುತ್ತಾ ಆ ಪ್ರದೇಶದಲ್ಲಿ ಭಾರಿ ಗದ್ದಲ ಮತ್ತು ಸಂಚಾರ ಅಡಚಣೆಗೆ ಕಾರಣವಾಯಿತು.

ಜೈಪುರದ ಹಾಲಿಡೇ ಇನ್ ಹೋಟೆಲ್‌ (Hotel) ನ ಬೀದಿಯಿಂದ ರೆಕಾರ್ಡ್ ಮಾಡಲಾದ ದಂಪತಿಗಳ ಖಾಸಗಿ ಕ್ಷಣಗಳ ವೀಡಿಯೊ ಸಂಚಲನ ಮೂಡಿಸಿದೆ. ಇದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದು ಭಾರತೀಯ ಕಾನೂನಿನ  (Like IPC Section 354C) ಅಡಿಯಲ್ಲಿ ಕಾನೂನುಬಾಹಿರವಾಗಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : PLI : ವಿವಿಧ ಏಜೆಂಟ್ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ ಮೂಲಕ ಭರ್ತಿ.!

“ಅವರು ಅದನ್ನು ಹೋಟೆಲ್‌ (Hotel) ನಲ್ಲಿ ಮಾಡುತ್ತಿದ್ದಾರೆ ಮತ್ತು ಯಾವುದೇ ಹೆದ್ದಾರಿಯಲ್ಲಿ ಅಲ್ಲ. ಅಂತಹ ವಿಡಿಯೋಗಳನ್ನು ಮಾಡುವವರು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಏತನ್ಮಧ್ಯೆ, ಕೆಲವರು ಜೋಡಿಯನ್ನು ಹೆಚ್ಚು ಕಟುವಾಗಿ ಟೀಕಿಸುತ್ತಾ, “ಅವರು ಪರದೆಗಳನ್ನು ತೆರೆದಿಟ್ಟಿದ್ದಾರೆ. ನೀವು ಅದನ್ನು ನೋಡಲಿಲ್ಲವೇ? ಹೋಟೆಲ್‌ (Hotel) ಗಳು ಪರದೆಗಳನ್ನು ಏಕೆ ಒದಗಿಸುತ್ತವೆ? ಇದು ಅವರ ಸ್ವಂತ ತಪ್ಪು, ಏಕೆಂದರೆ ಅವರು ಪರದೆಗಳತ್ತ ಗಮನ ಹರಿಸಬೇಕಾಗಿತ್ತು.” ಎಂದಿದ್ದಾರೆ.

ಇದನ್ನು ಓದಿ : Overtime : 17 ಕ್ಕೂ ಹೆಚ್ಚು ಡಾನ್ಸ್‌ ಬಾರ್‌ಗಳ ಮೇಲೆ ಪೊಲೀಸ್‌ ದಾಳಿ.!

“ದಂಪತಿಗಳ ಖಾಸಗಿ (Couple’s private) ಕ್ಷಣಗಳನ್ನು, ಅವರು ಅಜಾಗರೂಕರಾಗಿದ್ದರೂ ಸಹ, ಪೋಸ್ಟ್ ಮಾಡುವುದು ಅನೈತಿಕ. ಅವರು ಇದನ್ನು ರಸ್ತೆಯಲ್ಲಿ ಮಾಡುತ್ತಿರಲಿಲ್ಲ, ಹೋಟೆಲ್ (Hotel) ಕೋಣೆಯಲ್ಲಿ ಮಾಡುತ್ತಿದ್ದರು. ಯಾರಾದರೂ ನಿಮ್ಮ ಮಲಗುವ ಕೋಣೆಯಿಂದ ನಿಮ್ಮ ಹೆಂಡತಿಯೊಂದಿಗೆ ವಿಡಿಯೋ ಪೋಸ್ಟ್ ಮಾಡುವುದನ್ನು ಕಲ್ಪಿಸಿಕೊಳ್ಳಿ” ಎಂದು ಹೆಚ್ಚು ಸಹಾನುಭೂತಿಯ ಧ್ವನಿ ಎತ್ತಿ ವಾದಿಸಿದ್ದಾರೆ.

ವೈರಲ್ ಕ್ಲಿಪ್‌ (ವಿಡಿಯೋದಲ್ಲಿ) ನಲ್ಲಿ ಪ್ರತ್ಯಕ್ಷದರ್ಶಿಗಳು ಜೋಡಿಯನ್ನು ನಿಂದಿಸುವುದನ್ನು ಕೇಳಬಹುದು. ಹೋಟೆಲ್‌ನಲ್ಲಿ ಪರದೆಗಳ ಬಗ್ಗೆಯು ಸಹ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನು ಓದಿ : Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾದ ವಿಡಿಯೋವನ್ನು ಬೀದಿಯಿಂದ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ಇನ್ನೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಮತ್ತು ದಂಪತಿಗಳ ಗುರುತು ಪತ್ತೆಯಾಗಿಲ್ಲ.

ಓದುಗರ ಗಮನಕ್ಕೆ : ಸಮಾಜದ ಹಿತ ದೃಷ್ಟಿಯಿಂದ ನಾವೂ Hotel ದೃಶ್ಯವನ್ನು ತೋರಿಸಲಾಗುತ್ತಿಲ್ಲ.
Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಷಿಯಲ್ ಮೀಡಿಯಾ ತಾರೆಯೊಬ್ಬಳು (Influencer Kirti), ಬಿಲ್ಡರ್‌ ಓರ್ವರನ್ನು ಹನಿಟ್ರ್ಯಾಪ್‌ (Honeytrap) ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟಿದ್ದ ಆರೋಪದ ಮೇರೆಗೆ ಸೂರತ್ ಪೊಲೀಸರು ಬಂಧಿಸಿದ್ದಾರೆ.

ಬ್ಲ್ಯಾಕ್‌ಮೇಲ್ ಮಾಡಿ ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟಿದ್ದ ಆರೋಪದ ಮೇರೆಗೆ ಸೋಷಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಕೀರ್ತಿ ಪಟೇಲ್ (Kirti Patel) ಬಂಧಿತ ಆರೋಪಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಆರೋಪಿತೆ ಕೀರ್ತಿ ಪಟೇಲ್ (Kirti Patel) ಇನ್‌ಸ್ಟಾಗ್ರಾಮ್‌ನಲ್ಲಿ 13 ಲಕ್ಷ ಫಾಲೋವರ್ಸ್ ಹೋದಿದ್ದು ಅವರನ್ನು ಸೂರತ್ ಪೊಲೀಸರು ಅಹಮದಾಬಾದ್‌ನಲ್ಲಿ (Ahmedabad) ಬಂಧಿಸಿದ್ದಾರೆ.

ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!

ಕಳೆದ ವರ್ಷ ಜೂ.02ರಂದೇ ಸಾಮಾಜಿಕ ಮಾಧ್ಯಮ ಇನ್‌ಫ್ಲ್ಯೂಯೆನ್ಸರ್ ಆರೋಪಿತೆ ಕೀರ್ತಿ ಪಟೇಲ್ (Kirti Patel) ವಿರುದ್ಧ ಪ್ರಕರಣ ದಾಖಲಾಗಿತ್ತು. ಸೂರತ್‌ನಲ್ಲಿ ಓರ್ವ ಬಿಲ್ಡರ್‌ನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಿಕೊಂಡು, ಬಳಿಕ ಬ್ಲ್ಯಾಕ್‌ಮೇಲ್ (Blackmail) ಮಾಡಲು ಪ್ರಾರಂಭಿಸಿದ್ದಳು ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ.

A1 ಆರೋಪಿಯ ಹೊರತಾಗಿ ಇನ್ನೂ ನಾಲ್ವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಅವರೆಲ್ಲರೂ ಬಿಲ್ಡರ್‌ನಿಂದ ಕೋಟ್ಯಂತರ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ನಾಲ್ವರನ್ನು FIR ದಾಖಲಾದ ಸ್ವಲ್ಪೆ ದಿನಗಳಲ್ಲಿ ಬಂಧಿಸಲಾಗಿತ್ತು.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ಆದಾಗ್ಯೂ, ಗುಜರಾತ್ ಪ್ರಭಾವಿ (Kirti Patel) A1, 10 ತಿಂಗಳ ಕಾಲ ಬಂಧನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ದಿನೇ ದಿನೇ ನಗರಗಳನ್ನು ಮತ್ತು ಸಿಮ್ ಕಾರ್ಡ್‌ಗಳನ್ನು ಬದಲಾಯಿಸುವ ಮೂಲಕ ಕೀರ್ತಿ ಪಟೇಲ್ (Kirti Patel) ಬಂಧನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಎನ್‌ಡಿಟಿವಿ ವರದಿ ತಿಳಿಸಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದು, ಕೀರ್ತಿ ಪಟೇಲ್ (Kirti Patel) ತಮ್ಮ ಕೊನೆಯ ಇನ್‌ಸ್ಟಾಗ್ರಾಮ್ ವಿಡಿಯೋವನ್ನು ಕೇವಲ ಆರು ದಿನಗಳ ಹಿಂದಷ್ಟೇ ಹಂಚಿಕೊಂಡರು.

ನಮ್ಮ ತಾಂತ್ರಿಕ ತಂಡವು ಸೈಬರ್ ತಜ್ಞರು ಹಾಗೂ ಬೇರೆ ಬೇರೆ ಪೊಲೀಸ್ ಠಾಣೆಯೊಂದಿಗೆ ಸಂಪರ್ಕದಲ್ಲಿದ್ದ ಹಾಗೂ ಕೊನೆಗೆ ಇನ್‌ಸ್ಟಾಗ್ರಾಂ ಸಹಾಯದಿಂದ ಆರೋಪಿಯನ್ನು ಅಹಮದಾಬಾದ್‌ನ ಸರ್ಖೇಜ್ ಪ್ರದೇಶದಲ್ಲಿ Kirthi Patel ನನ್ನು ಪತ್ತೆಹಚ್ಚಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ಇನ್ನು ಪ್ರಕರಣ ದಾಖಲಾದ ಸ್ವಲ್ಪ ಸಮಯದ ನಂತರ ಸೂರತ್ ನ್ಯಾಯಾಲಯ ಆರೋಪಿಯ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿ ಪಟೇಲ್‌ (Kirti Patel) ನ್ನು ಪತ್ತೆಹಚ್ಚಲು ಕಳೆದ 10 ತಿಂಗಳಿನಿಂದ ಪ್ರಯತ್ನಿಸುತ್ತಿದ್ದೆವು ಎಂದು ಉಪ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದರು.

Overtime : 17 ಕ್ಕೂ ಹೆಚ್ಚು ಡಾನ್ಸ್‌ ಬಾರ್‌ಗಳ ಮೇಲೆ ಪೊಲೀಸ್‌ ದಾಳಿ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಅವಧಿ ಮೀರಿ (Overtime) ಕಾರ್ಯಾಚರಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು (Bengaluru) ನಗರದ ವಿವಿಧ ಕಡೆಗಳಲ್ಲಿ ಡ್ಯಾನ್ಸ್ ಬಾರ್​ಗಳ ಮೇಲೆ ಪೊಲೀಸರು ಗುರುವಾರ ತಡರಾತ್ರಿ ದಾಳಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಅವಧಿ ಮೀರಿ (Overtime) ಕಾರ್ಯಾಚರಿಸುತ್ತಿರುವ ಬ್ರಿಗೇಡ್, ರಂಬಾ, ಕ್ಲಬ್ ಒನ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ಯುವತಿಯರು ಅರೆಬರೆ ಬಟ್ಟೆ ತೊಟ್ಟು ಅಶ್ಲೀಲ ಡಾನ್ಸ್ ಮಾಡಿಸುತ್ತಿರುವುದೂ‌, ಸಮಯ ಮೀರಿ (Overtime) ಓಪನ್ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದ ಕಾರಣ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Overtime ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್​ಗಳ ಮೇಲೂ ದಾಳಿ ನಡೆದಿದೆ.

ಇದನ್ನು ಓದಿ : Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್, ಅಶೋಕ್ ನಗರ, ಎಸ್.ಜೆ.ಪಾರ್ಕ್, ಉಪ್ಪಾರಪೇಟೆ ಸೇರಿ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದ ಬಾರ್​ಗಳ ವಿರುದ್ಧ Overtime ಸೇರಿ ಪ್ರಕರಣ ದಾಖಲಿಸಲಾಗಿದೆ.

PLI : ವಿವಿಧ ಏಜೆಂಟ್ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ ಮೂಲಕ ಭರ್ತಿ.!

ಜನಸ್ಪಂದನ ನ್ಯೂಸ್‌, ನೌಕರಿ : ಅಂಚೆ ಜೀವ ವಿಮಾ (ಪೋಸ್ಟಲ್ ಜೀವ ವಿಮಾ/PLI) ಮುಂಬೈ (ಮಹಾರಾಷ್ಟ್ರ) ನಲ್ಲಿ ಏಜೆಂಟ್ ಹುದ್ದೆಗೆ ನೇಮಕಾತಿಗಾಗಿ pli.indiapost.gov.in ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ನಿಗಧಿ ದಿನಾಂಕದಂದು Walk-in Interview ಗೆ ಹಾಜರಾಗಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!
ಪೋಸ್ಟಲ್ ಲೈಫ್ ಇನ್ಶುರೆನ್ಸ್ (PLI) ಹುದ್ದೆಯ ವಿವರಗಳು :
ಇಲಾಖೆ ಹೆಸರು :Postal Life Insurance (PLI)
ಹುದ್ದೆಗಳ ಹೆಸರು :ಏಜೆಂಟ್ಸ್/Agent
ಹುದ್ದೆಗಳ ಸಂಖ್ಯೆ :ನಿಗಧಿಪಡಿಸಿಲ್ಲ
ವೇತನ ಶ್ರೇಣಿ :ನಿಯಮಾನುಸಾರ
ಉದ್ಯೋಗ ಸ್ಥಳ :Mumbai (ಮುಂಬೈ)
ಅಪ್ಲೈ ಮೋಡ್/ಆಯ್ಕೆ :

Walk-in Interview

ಅಧಿಕೃತ Website :pli.indiapost.gov.in
ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!
PLI ಶೈಕ್ಷಣಿಕ ಅರ್ಹತೆ :

ಅಂಚೆ ಜೀವ ವಿಮಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ (SSLC) ತರಗತಿಯನ್ನು ಪೂರ್ಣಗೊಳಿಸಿರಬೇಕು.

PLI ವಯಸ್ಸಿನ ಮಿತಿ:

ಅಂಚೆ ಜೀವ ವಿಮಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು,

  • ಕನಿಷ್ಠ 18 ವರ್ಷ ಮತ್ತು
  • ಗರಿಷ್ಠ 50 ವರ್ಷ ವಯಸ್ಸಿನವರಾಗಿರಬೇಕು.
ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!
PLI ಅರ್ಜಿ ಶುಲ್ಕ:
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ಅಂಚೆ ಜೀವ ವಿಮಾ ನೇಮಕಾತಿ ಅರ್ಜಿ ಸಲ್ಲಿಸುವುದು ಹೇಗೆ.?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಸೂಚನೆಯನ್ನು ಡೌನ್‌ಲೋಡ್ ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
PLI ಆಯ್ಕೆ ಪ್ರಕ್ರಿಯೆ :
  • ಸಂದರ್ಶನಕ್ಕೆ ಹಾಜರಾಗಿ (Walk-in Interview).
ಇದನ್ನು ಓದಿ : Pune : ಪಿಕ್ ಅಪ್ ವಾಹನಕ್ಕೆ ಕಾರೊಂದು ಡಿಕ್ಕಿ ; 8 ಸಾವು.!
PLI ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಬೇಕಾದ ಸ್ಥಳ :

ಮಹಾರಾಷ್ಟ್ರದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪೂರ್ಣ ಬಯೋ-ಡೇಟಾ, ಅಗತ್ಯವಿರುವ ಸ್ವಯಂ-ದೃಢೀಕೃತ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ವಿಳಾಸದಲ್ಲಿ ಜುಲೈ 01, 2025 ರಂದು ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಬಹುದು:

ಉಪ ನಿರ್ದೇಶಕರು, ಅಂಚೆ ಜೀವ ವಿಮಾ, ನೆಲ ಮಹಡಿ, ಮುಖ್ಯ ಅಂಚೆ ಕಚೇರಿ, ಹಳೆಯ ಕಟ್ಟಡ, ಮುಂಬೈ-400001 (Deputy Director, Postal Life Insurance, Ground Floor, Head Post Office, Old Building, Mumbai-400001).

ಪ್ರಮುಖ ದಿನಾಂಕಗಳು:
  • ಅಧಿಸೂಚನೆ ಬಿಡುಗಡೆ ದಿನಾಂಕ : ಜೂನ್‌ 13, 2025.
  • ವಾಕ್-ಇನ್ ದಿನಾಂಕ : ಜುಲೈ 01, 2025.
ಇದನ್ನು ಓದಿ : Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!
ಪೋಸ್ಟಲ್ ಜೀವ ವಿಮಾ (PLI) ಅಧಿಸೂಚನೆ ಪ್ರಮುಖ ಲಿಂಕ್‌ಗಳು

Disclaimer : The above given information is available On online, candidates should check it properly before applying. This is for information only.

Kirti : ಬಿಲ್ಡರ್ ಮೇಲೆ ಹನಿಟ್ರ್ಯಾಪ್‌ : ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ರಾಣಿ ಅಂದರ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಷಿಯಲ್ ಮೀಡಿಯಾ ತಾರೆಯೊಬ್ಬಳು (Influencer Kirti), ಬಿಲ್ಡರ್‌ ಓರ್ವರನ್ನು ಹನಿಟ್ರ್ಯಾಪ್‌ (Honeytrap) ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟಿದ್ದ ಆರೋಪದ ಮೇರೆಗೆ ಸೂರತ್ ಪೊಲೀಸರು ಬಂಧಿಸಿದ್ದಾರೆ.

ಬ್ಲ್ಯಾಕ್‌ಮೇಲ್ ಮಾಡಿ ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟಿದ್ದ ಆರೋಪದ ಮೇರೆಗೆ ಸೋಷಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಕೀರ್ತಿ ಪಟೇಲ್ (Kirti Patel) ಬಂಧಿತ ಆರೋಪಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಆರೋಪಿತೆ ಕೀರ್ತಿ ಪಟೇಲ್ (Kirti Patel) ಇನ್‌ಸ್ಟಾಗ್ರಾಮ್‌ನಲ್ಲಿ 13 ಲಕ್ಷ ಫಾಲೋವರ್ಸ್ ಹೋದಿದ್ದು ಅವರನ್ನು ಸೂರತ್ ಪೊಲೀಸರು ಅಹಮದಾಬಾದ್‌ನಲ್ಲಿ (Ahmedabad) ಬಂಧಿಸಿದ್ದಾರೆ.

ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!

ಕಳೆದ ವರ್ಷ ಜೂ.02ರಂದೇ ಸಾಮಾಜಿಕ ಮಾಧ್ಯಮ ಇನ್‌ಫ್ಲ್ಯೂಯೆನ್ಸರ್ ಆರೋಪಿತೆ ಕೀರ್ತಿ ಪಟೇಲ್ (Kirti Patel) ವಿರುದ್ಧ ಪ್ರಕರಣ ದಾಖಲಾಗಿತ್ತು. ಸೂರತ್‌ನಲ್ಲಿ ಓರ್ವ ಬಿಲ್ಡರ್‌ನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಿಕೊಂಡು, ಬಳಿಕ ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಳು ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ.

A1 ಆರೋಪಿಯ ಹೊರತಾಗಿ ಇನ್ನೂ ನಾಲ್ವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಅವರೆಲ್ಲರೂ ಬಿಲ್ಡರ್‌ನಿಂದ ಕೋಟ್ಯಂತರ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ನಾಲ್ವರನ್ನು FIR ದಾಖಲಾದ ಸ್ವಲ್ಪೆ ದಿನಗಳಲ್ಲಿ ಬಂಧಿಸಲಾಗಿತ್ತು.

ಇದನ್ನು ಓದಿ : ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ಆದಾಗ್ಯೂ, ಗುಜರಾತ್ ಪ್ರಭಾವಿ (Kirti Patel) A1, 10 ತಿಂಗಳ ಕಾಲ ಬಂಧನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ದಿನೇ ದಿನೇ ನಗರಗಳನ್ನು ಮತ್ತು ಸಿಮ್ ಕಾರ್ಡ್‌ಗಳನ್ನು ಬದಲಾಯಿಸುವ ಮೂಲಕ ಕೀರ್ತಿ ಪಟೇಲ್ (Kirti Patel) ಬಂಧನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಎನ್‌ಡಿಟಿವಿ ವರದಿ ತಿಳಿಸಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದು, ಕೀರ್ತಿ ಪಟೇಲ್ (Kirti Patel) ತಮ್ಮ ಕೊನೆಯ ಇನ್‌ಸ್ಟಾಗ್ರಾಮ್ ವಿಡಿಯೋವನ್ನು ಕೇವಲ ಆರು ದಿನಗಳ ಹಿಂದಷ್ಟೇ ಹಂಚಿಕೊಂಡರು.

ನಮ್ಮ ತಾಂತ್ರಿಕ ತಂಡವು ಸೈಬರ್ ತಜ್ಞರು ಹಾಗೂ ಬೇರೆ ಬೇರೆ ಪೊಲೀಸ್ ಠಾಣೆಯೊಂದಿಗೆ ಸಂಪರ್ಕದಲ್ಲಿದ್ದ ಹಾಗೂ ಕೊನೆಗೆ ಇನ್‌ಸ್ಟಾಗ್ರಾಂ ಸಹಾಯದಿಂದ ಆರೋಪಿಯನ್ನು ಅಹಮದಾಬಾದ್‌ನ ಸರ್ಖೇಜ್ ಪ್ರದೇಶದಲ್ಲಿ Kirthi Patel ನನ್ನು ಪತ್ತೆಹಚ್ಚಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ಇನ್ನು ಪ್ರಕರಣ ದಾಖಲಾದ ಸ್ವಲ್ಪ ಸಮಯದ ನಂತರ ಸೂರತ್ ನ್ಯಾಯಾಲಯ ಆರೋಪಿಯ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿ ಪಟೇಲ್‌ (Kirti Patel) ನ್ನು ಪತ್ತೆಹಚ್ಚಲು ಕಳೆದ 10 ತಿಂಗಳಿನಿಂದ ಪ್ರಯತ್ನಿಸುತ್ತಿದ್ದೆವು ಎಂದು ಉಪ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದರು.

ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (Cholesterol) ಹೆಚ್ಚಾದಾಗ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಕೈಯಲ್ಲಿ ಮರಗಟ್ಟುವಿಕೆ, ಕಾಲುಗಳಲ್ಲಿ ನೋವು, ಎದೆ ನೋವು, ವಾಕರಿಕೆ, ದೃಷ್ಟಿ ಮಂದವಾಗುವುದು, ಕಪ್ಪು ಕಲೆಗಳು, ಕಣ್ಣುಗಳಲ್ಲಿ ನೋವು ಮತ್ತು ಕಣ್ಣುಗಳ ಸುತ್ತಲಿನ ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು ಸೇರಿದಂತೆ ಇತರೆ ಲಕ್ಷಣಗಳು ಕಾಣಿಸಿಕೊಂಡರೆ ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (Cholesterol) ಹೆಚ್ಚಾಗಿದೆ ಅಂತನೇ ಅರ್ಥ.!

ಸಾಮಾನ್ಯವಾಗಿ ಕೆಟ್ಟ ಜೀವನಶೈಲಿ ಮತ್ತು ನಮ್ಮ ಆಹಾರ ಪದ್ಧತಿಯಿಂದ ಈ ಕೆಟ್ಟ ಕೊಲೆಸ್ಟ್ರಾಲ್ (Cholesterol) ನಮ್ಮ ದೇಹದಲ್ಲಿ ಹೆಚ್ಚಾಗುತ್ತಿದ್ದು, ಹೀಗಾಗಿ ನಮ್ಮ ಆಹಾರ ಪದ್ದತಿ ಮತ್ತು ಜೀವನ ಶೈಲಿ ಬದಲಾಯಿಸಿಕೊಳ್ಳುವ ಮೂಲಕ ಹೆಚ್ಚಾಗುತ್ತಿರುವ ಈ ಕೆಟ್ಟ ಕೊಲೆಸ್ಟ್ರಾಲ್‌ನ್ನ ನಿಯಂತ್ರಿಸಬಹುದು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ರಕ್ತ ಪರಿಚಲನೆ ಸುಧಾರಿಸಲು ಮತ್ತು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ವೈದ್ಯರು ಔಷಧಿಯನ್ನು ಸೇವಿಸುವಂತೆ ತಮಗೆ ಹೇಳಬಹುದು. ಆದರೆ ಆರಂಭಿಕ ಹಂತದಲ್ಲಿ ನಮ್ಮ ಮನೆಯಲ್ಲಿಯೇ ಸಿಗುವ ಈ ಪದ್ದಾರ್ಥಗಳಿಂದ ಹೆಚ್ಚುತ್ತಿರುವ ಈ ಕೊಲೆಸ್ಟ್ರಾಲ್‌ (Cholesterol) ನ್ನು ನಿಯಂತ್ರಿಸಹುದು.

ನಮ್ಮ ಮನೆಯಲ್ಲಿಯೇ ಸಿಗುವ ಈ 5 ಮನೆಮದ್ದುಗಳನ್ನು ಸೇವಿಸುವ ಮೂಲಕ ರಕ್ತನಾಳಗಳಲ್ಲಿ ಸಂಗ್ರಹವಾದ ಕೆಟ್ಟ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!
ಕೊಲೆಸ್ಟ್ರಾಲ್‌ ಕಡಿಮೆ ಮಾಡುವ 5 ಮನೆಮದ್ದುಗಳು :
ಕರಿಬೇವು :

ಪ್ರತಿದಿನ ನಮ್ಮ ಅಡುಗೆ ಮನೆಯಲ್ಲಿ ಬಳಸುವ ಕರಿಬೇವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿ. ಕರಿಬೇವಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಉತ್ತಮ ಕೊಲೆಸ್ಟ್ರಾಲ್ (Cholesterol) ನ್ನು ಹೆಚ್ಚಿಸಲು ಅತ್ಯಗತ್ಯ.

ಇನ್ನು ನೀವು ನೀವು ಪ್ರತಿದಿನ ಅಡುಗೆಯಲ್ಲಿ 8-10 ಕರಿಬೇವಿನ ಎಲೆಗಳನ್ನು ಬಳಸುವ ಮೂಲಕ ಉತ್ತಮ ಪ್ರಯೋಜನಗಳನ್ನು ಪಡೆಯಲು ಸಹಕಾರಿ. ಹಾಗೆಯೇ ನೀವು ಅದರ ರಸವನ್ನು ಸಹ ಕುಡಿಯುವ ಮೂಲಕ ಕೊಲೆಸ್ಟ್ರಾಲ್‌ (Cholesterol) ಪ್ರಮಾಣವನ್ನು ಕಡಿಮೆ ಮಾಡಬಹುದು.

ಕೊತ್ತಂಬರಿ ಸೊಪ್ಪು :

ಪ್ರತಿ ಮನೆಯಲ್ಲೂ ಅಡುಗೆಯಲ್ಲಿ ಬಳಸುವ ಸಾಮಾನ್ಯವಾದ ಸೊಪ್ಪು ಈ ಕೊತ್ತಂಬರಿ. ಆದರೆ ಬಹಳಷ್ಟು ಜನಕ್ಕೆ ಈ ಕೊತ್ತಂಬರಿ ಸೊಪ್ಪಿನ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಈ ಸೊಪ್ಪು ಅಡುಗೆಯ ರುಚಿ ಅಷ್ಟೆ ಹೆಚ್ಚಿಸುವುದಿಲ್ಲ, ಬದಲಿಗೆ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಬಹಳ ಪ್ರಯೋಜನಕಾರಿಯಾಗಿದೆ.

ಕೊತ್ತಂಬರಿ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ, ನೀವು ಹೆಚ್ಚಿನ ಕೊಲೆಸ್ಟ್ರಾಲ್ (Cholesterol) ಸಮಸ್ಯೆಯನ್ನು ಗುಣಪಡಿಸಬಹುದು. ಸಲಾಡ್ ಮೇಲೆ ಸೇರಿಸುವ ಮೂಲಕ ಅಥವಾ ಅದರಿಂದ ಚಟ್ನಿ ಮಾಡುವ ಮೂಲಕ ಕೊತ್ತಂಬರಿ ಸೊಪ್ಪನ್ನು ತಿನ್ನಬಹುದು.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!
ಜಾಮೂನ್/ನೇರಳೆ ಎಲೆಗಳು :

ಇನ್ನು ಕೊಲೆಸ್ಟ್ರಾಲ್‌ ಕಡಿಮೆ ಮಾಡುವಲ್ಲಿ ಈ ಜಾಮೂನ್/ನೇರಳೆ ಎಲೆಗಳು ಮಹತ್ವದ ಪಾತ್ರವಹಿಸುತ್ತವೆ. ಜಾಮೂನ್/ನೇರಳೆ ಎಲೆಗಳು ಉತ್ಕರ್ಷಣ ನಿರೋಧಕಗಳು, ಆಂಥೋಸಯಾನಿನ್‌ಗಳು ಇತ್ಯಾದಿ ಗುಣಗಳನ್ನು ಹೊಂದಿದ್ದು, ಅದು ರಕ್ತನಾಳಗಳಲ್ಲಿ ಸಂಗ್ರಹವಾದ ಕೊಬ್ಬ (Cholesterol) ನ್ನು ಕಡಿಮೆ ಮಾಡಲು ತುಂಬಾ ಸಹಕಾರಿ.

ಈ ನೇರಳೆ ಎಲೆಗಳನ್ನು ಪುಡಿ ರೂಪದಲ್ಲಿ ತಿನ್ನಬಹುದು. ಇಲ್ಲವಾದರೆ ನೀವು ದಿನಕ್ಕೆ 1-2 ಬಾರಿ ಅದರ ಚಹಾ ಅಥವಾ ಕಷಾಯವನ್ನು ತಯಾರಿಸಿ ಕುಡಿಯಬಹುದು.
ಮೆಂತ್ಯ ಎಲೆಗಳು :

ಮೆಂತ್ಯ, ಇದೊಂದು ಸರಳ ತರಕಾರಿ. ಇದರ ಎಲೆಗಳು ಔಷಧೀಯ ಗುಣಗಳನ್ನು ಹೊಂದಿದ್ದು, ದೇಹದಲ್ಲಿ ಸಂಗ್ರಹವಾದ ಕೆಟ್ಟ ಕೊಲೆಸ್ಟ್ರಾಲ್ (Cholesterol) ಮತ್ತು ಟ್ರೈಗ್ಲಿಸರೈಡ್‌ಗಳ ಆರೋಗ್ಯಕರ ಮಟ್ಟಕ್ಕೆ ಸಂಬಂಧಿಸಿವೆ ಎಂದು ಹೇಳಲಾಗುತ್ತಿದೆ.

ಸಾಮಾನ್ಯವಾಗಿ ನೀವು ಮೆಂತ್ಯ ಎಲೆಗಳನ್ನು ತಿನ್ನವ ಮೂಲಕ ನಿಮ್ಮ ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುವ ಕೊಲೆಸ್ಟ್ರಾಲ್‌ನ್ನು ತಡೆಯಬಹುದು.

ಇದನ್ನು ಓದಿ : Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!
ತುಳಸಿ ಎಲೆಗಳು :

ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸುವಲ್ಲಿ ತುಳಸಿ ಎಲೆಗಳು ಬಹಳ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ತುಳಸಿ ಎಲೆಗಳು ಚಯಾಪಚಯ ಒತ್ತಡವನ್ನು ಕಡಿಮೆ ಮಾಡಲು ಕೆಲಸ ಮಾಡುತ್ತವೆ.

ಇದು ದೇಹದ ತೂಕ – ಕೊಲೆಸ್ಟ್ರಾಲ್‌ (Cholesterol) ನ್ನು ಕಾಪಾಡಿಕೊಳ್ಳುತ್ತದೆ. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನಬಹುದು.

Pune : ಪಿಕ್ ಅಪ್ ವಾಹನಕ್ಕೆ ಕಾರೊಂದು ಡಿಕ್ಕಿ ; 8 ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಿಕ್-ಅಪ್ ವಾಹನಕ್ಕೆ ಸ್ವಿಪ್ಟ್ ಡಿಜೈರ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ‌ ಸ್ಥಳದಲ್ಲಿಯೇ ಎಂಟು ಮಂದಿ ದುರ್ಮರಣ ಹೊಂದಿರುವ ಘಟನೆ ಮಹಾರಾಷ್ಟ್ರದ ಪುಣೆ (Pune) ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ರಾತ್ರಿ 7-15ರ ಸುಮಾರಿಗೆ ಪುಣೆ (Pune) ಜಿಲ್ಲೆಯ ಜೆಜೂರಿ-ಮೋರ್ಗಾಂವ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜೆಜೂರಿ-ಮೋರ್ಗಾಂವ್ ರಸ್ತೆಯಲ್ಲಿ ವೇಗವಾವಾಗಿ ಬಂದ ಕಾರೊಂದು ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ವಾಹನದಲ್ಲಿದ್ದವರನ್ನು ಸೇರಿಸಿ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಇನ್ನು ಈ ಘಟನೆಯಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ಪುಣೆ (Pune) ಗ್ರಾಮಾಂತರ ಪೊಲೀಸ್ ಅಧೀಕ್ಷಕ ಸಂದೀಪ್ ಸಿಂಗ್ ಗಿಲ್ ಅವರ ಹೇಳಿಕೆ ಪ್ರಕಾರ, ಮಹಿಳೆಯರು ಸೇರಿ ಒಟ್ಟು ಜನರು ಸಾವನ್ನಪ್ಪಿದ್ದಾರೆ. ಪಿಕ್ ಅಪ್ ವಾಹನದ ಚಾಲಕ, ಕಾರಿನಲ್ಲಿದ್ದ ನಾಲ್ವರು ಪುರುಷರು ಮತ್ತು ಮಹಿಳೆ ಹಾಗೂ ಪಿಕ್ ಅಪ್ ವಾಹನದ ಬಳಿ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಪಿಕ್ ಅಪ್ ವಾಹನವೊಂದು ಹೋತೆಲ್‌ ಬಳಿ ನಿಂತಿದೆ. ಈ ವೇಳೆ ಕಾರೊಂದು Pune ಸಮೀಪದ ಜೆಜೂರಿ ಕಡೆಯಿಂದ ವೇಗವಾಗಿ ಬಂದು ನಿಂತಿದ್ದ ಈ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರ್‌ ಹೊಡೆದ ರಭಸದ ಡಿಕ್ಕಿಗೆ ಕಾರಿನಲ್ಲಿದ್ದ ಮಹಿಳೆ ಸೇರಿ ಐವರು ಸಾವಿಗೀಡಾಗಿದ್ದರೆ, ಇತ್ತ ಪಿಕ್ ಅಪ್ ವಾಹನ ಚಾಲಕ, ಹೋಟೆಲ್ ಮಾಲೀಕ ಮತ್ತು ಓರ್ವ ಕಾರ್ಮಿಕ ಮೃತರಾಗಿದ್ದಾರೆ.

ಇದನ್ನು ಓದಿ : Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

ಇನ್ನುಳಿದಂತೆ ಇಬ್ಬರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ದುರ್ಘಟನೆಯ ವಿಷಯ ತಿಳಿಯುತ್ತಿದಂತೆಯೇ ಸೃಳಕ್ಕಾಗಮಿಸಿದ ಜೆಜುರಿ (Near Pune) ಪೊಲೀಸ್‌ ನೆರೆವಿಗೆ ಮುಂದಾಗಿದ್ದಾರೆ. ಹಾಗೆಯೇ ಅಪಘಾತಕ್ಕೆ ನಿಖರವಾದ ಕಾರಣ ತಿಳಿಯಲು ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

ಜನಸ್ಪಂದನ ನ್ಯೂಸ್, ಆರೋಗ್ಯ : ರಾತ್ರಿ ಮಲಗಿದಾಗ ಈ 6 ಲಕ್ಷಣಗಳು ಕಂಡು ಬಂದರೆ ಅದು ಕಿಡ್ನಿ (Kidney) ಫೇಲ್ಯೂರ್ ಆಗುವ ಮುನ್ಸೂಚನೆ.!

ದಿನಪೂರ್ತಿ ದುಡಿದು ಬಂದ ವ್ಯಕ್ತಿಗೆ ರಾತ್ರಿ ಹಾಯಾಗಿ ನಿದ್ರೆ ಬಂದರೆ ದಣಿದ ದೇಹಕ್ಕೆ ನೆಮ್ಮದಿ ಸಿಗುತ್ತದೆ. ಈ ನೆಮ್ಮದಿ ನಿದ್ರೆ ಮರುದಿನ ದೇಹವು ಚೈತನ್ಯವಾಗಿರಿಲು ಸಹಾರಿಯಾಗುತ್ತದೆ.

ದಿನಪೂರ್ತಿ ದುಡಿದು ಬಂದವರಿಗೆ ರಾತ್ರಿ ಒಳ್ಳೆ ನಿದ್ರೆ (Sleep) ಬರದಿದ್ದರೆ ಆರೋಗ್ಯ (Health) ಹಾಳಾಗುತ್ತೆ. ಈ ನಿದ್ದೆಯು ಮುಂದೆ ಬರುವ ದೊಡ್ಡ ಗಂಭೀರ ಆರೋಗ್ಯ ಕಾಯಿಲೆಗಳ ಬಗ್ಗೆ ಸೂಚನೆ ನೀಡುತ್ತದೆ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಇಲ್ಲಿ ನಿದ್ದೆಯ ಬಗ್ಗೆ ಏಕೆ ಹೇಳುತ್ತಿದ್ದೇವೆಂದರೆ, ನಾವು ಎಷ್ಟು ಚನ್ನಾಗಿ ನಿದ್ರಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ನಿರ್ಧಾರವಾಗುತ್ತೇ. ರಾತ್ರಿ ಮಲಗಿದಾಗ ಈ ನಿದ್ರೆಗೆ ಪದೆ ಪದೆ ಅಡಚಣೆ ಉಂಟಾದರೆ ನಿದ್ರೆ ಸರಿಯಾಗಿ ಆಗೋದಿಲ್ಲ.

ಇನ್ನು ಈ ನಿದ್ರೆಗೆ ಅಡಚಣೆ ಉಂಟಾಗಲು ಅನೇಕ ಕಾರಣಗಳಿರಬಹುದು. ಅವುಗಳಲ್ಲಿ ಇದೊಂದು ಸಹ ಕಾರಣವಾಗಬಹುದು.

ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಹೊರ ಹಾಕಿ ದೇಹವನ್ನು ಸ್ವಚ್ಛವಾಗಿಡಲು ವಿಸರ್ಜನೆ ಮಹತ್ವದ ಪಾತ್ರವಹಿಸುತ್ತದೆ. ಅದು ಮೂತ್ರ ವಿಸರ್ಜನೆ ಇರಬಹುದು ಅಥವಾ ಮಲ ವಿಸರ್ಜನೆ ಇರಬಹುದು.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

“ಕಿಡ್ನಿ(Kidney)” ಇದೊಂದು ನಮ್ಮ ದೇಹದಲ್ಲಿ ಇರುವ ಪ್ರಮುಖ ಅಂಗಗಳಲ್ಲಿ ಇದಿ ಒಂದು. ಇದು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಹೊರಹಾಕಲು ಸದ್ದಿಲ್ಲದೆ ಕೆಲಸ ಮಾಡುತ್ತಲೇ ಇರುತ್ತದೆ.

ಈ ಕಿಡ್ನಿ ಅಥವಾ ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಅದು ರಾತ್ರಿ ಸಮಯದಲ್ಲಿ ಗೋಚರಿಸುತ್ತವೆ.

ಕಿಡ್ನಿ (Kidney) ಗೆ ಸಂಬಂಧಿಸಿದಂತೆ ಈ ರೀತಿಯ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಈಗ ರಾತ್ರಿ ಸಮಯದಲ್ಲಿ ಯಾವ ಯಾವ ಲಕ್ಷಣಗಳು ಕಂಡು ಬಂದಾಗ ನಾವು ಎಚ್ಛೆತ್ತುಕೊಳ್ಳಬೇಕು ಅನ್ನೋದನ್ನು ತಿಳಿಯೋಣ.

ಇದನ್ನು ಓದಿ : Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

ಕಿಡ್ನಿ (Kidney) ಸರಿಯಾಗಿ ಕಾರ್ಯ ನಿರ್ವಹಿಸದಿದ್ದಾಗ ನಮ್ಮ ದೇಹದಲ್ಲಿ ಕಂಡು ಪ್ರಮುಖ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ.

ಕಾಲುಗಳು ಊದಿಕೊಳ್ಳುವುದು :

ರಾತ್ರಿ ಮಲಗಿದ ವೇಳೆ ಮಧ್ಯದಲ್ಲಿ ಎದ್ದಾಗ ಅಥವಾ ಬೆಳಗ್ಗೆ ಏಳುವಾಗ ಅಥವಾ ನಿಮ್ಮ ಕಾಲುಗಳು ಊದಿಕೊಳ್ಳುತ್ತಿದ್ದರೆ ಜಾಗರೂಕರಾಗಿರಿ.

ಈ ರೀತಿ ಊದಿಕೊಳ್ಳಲು ಕಾರಣ ಏನೆಂದರೆ, ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ತುಂಬಿರುವ ನಿರುಪಯುಕ್ತ ನೀರನ್ನು ಸರಿಯಾಗಿ ಹೊರಹಾಕಲು ಸಾಧ್ಯವಾಗದೆ ಇರುವುದು.

ಹೀಗೆ ನಿರುಪಯುಕ್ತ ನೀರು ದೇಹದಲ್ಲಿ ಅದರಲ್ಲಿಯೂ ಕಾಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸಿದಾಗ ಕಾಲುಗಳು ಊದಿಕೊಳ್ಳಲು ಆರಂಭಿಸುತ್ತವೆ. ಈ ರೀತಿ ಲಕ್ಷಣ ಕಂಡು ಬರುತ್ತಿದ್ದರೆ ಅದು ಕಿಡ್ನಿ-ಫೇಲ್ಯೂರ್ (Kidney-failure) ಆಗಿರುವ ಸಧ್ಯತೆ ಇರುತ್ತದೆ. ಆದರಿಂದ ಮೊದಲು ವೈದ್ಯರನ್ನು ಸಂಪರ್ಕಿಸಿ.

ಇದನ್ನು ಓದಿ : ದೇಹದ ಈ ಭಾಗದಲ್ಲಿ ನೋವು ಇದೆಯೇ.? ಹಾಗಾದ್ರೆ ಅದು 1 Bone cancer ಇರಬಹುದು.!
ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆಗೆ ಎದ್ದೇಳುವುದು :

ರಾತ್ರಿ ಮಲಗಿದ ವೇಳೆ ಮೂತ್ರ ವಿಸರ್ಜನೆಗೆ ಪದೇ ಪದೇ ಎದ್ದೇಳುವುದು ಸಾಮಾನ್ಯವಲ್ಲ. ನೀವು ಪ್ರತಿ 2-3 ಗಂಟೆಗಳಿಗೊಮ್ಮೆ ಮೂತ್ರ ವಿಸರ್ಜಿಸಲು ಎದ್ದೇಳುತ್ತಿದ್ದರೆ, ನಿಮ್ಮ ಮೂತ್ರಪಿಂಡಗಳು ತಮ್ಮ ಶೋಧಕ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿವೆ ಎಂಬುದರ ಸ್ಪಷ್ಟ ಸೂಚನೆಯಾಗಿರಬಹುದು.

ಹಾಗಾಗಿ ನೀವೂ ರಾತ್ರಿ ಮಲಗಿದ ವೇಳೆ ಮೂತ್ರ ವಿಸರ್ಜನೆಗೆ ಪದೇ ಪದೇ ಎದ್ದೇಳುತ್ತಿದ್ದರೆ, ಈ ಲಕ್ಷಣ ಕಂಡು ಬಂದಾಗ ಅದನ್ನು ನಿರ್ಲಕ್ಷಿಸಬೇಡಿ.

ಉಸಿರಾಟದ ಸಮಸ್ಯೆ :

ನೀವೂ ರಾತ್ರಿ ಮಲಗಿದ ವೇಳೆ ಉಸಿರಾಟದ ತೊಂದರೆಯನ್ನು ಅನುಭವಿಸುತ್ತಿದ್ದರೆ ಅದು ಕಿಡ್ನಿ (Kidney) ಯ ಸಮಸ್ಯೆ ಇರಬಹುದು. ಸಾಮಾನ್ಯವಾಗಿ ಮೂತ್ರಪಿಂಡಗಳು ತನ್ನ ಕೆಲಸ ಮಾಡಲು ವಿಫಲವಾದಾಗ ದೇಹದಲ್ಲಿ ನಿರುಪಯುಕ್ತ ನೀರು ಸಂಗ್ರಹವಾಗುತ್ತದೆ.

ಈ ನೀರು ಶ್ವಾಸಕೋಶವನ್ನು ತಲುಪಿದ ಪರಿಣಾಮವಾಗಿ ನಿದ್ದೆ ಮಾಡುವಾಗ ಉಸಿರಾಟದ ತೊಂದರೆಯಾಗುವುದು. ಹಾಗಾಗಿ ರಾತ್ರಿ ಮಲಗಿದ ವೇಳೆ ಉಸಿರಾಟಕ್ಕೆ ಸಮಸ್ಯೆಯಾದರೆ ಅದ್ಕಕೆ ಕಿಡ್ನಿ (Kidney) ಯ ಆರೋಗ್ಯ ಹದಗೆಟ್ಟಿರುವುದು ಕಾರಣವಾಗಿರಬಹುದು.

ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!
ಚಡಪಡಿಕೆ :

ದಿನವಿಡೀ ದುಡಿದು ಬಂದರು ನೀವು ರಾತ್ರಿ ಮಲುಗಿದ ಮೇಲೆ ಸರಿಯಾಗಿ ನಿದ್ರೆ ಬರದೆ ಚಡಪಡಿಕೆ ಮತ್ತು ಚೆನ್ನಾಗಿ ನಿದ್ರೆ ಮಾಡಲು ಆಗದಿರುವುದು. ಹಾಗೆಯೇ ರಾತ್ರಿ ಪದೇ ಪದೇ ಎಚ್ಚರವಾಗುವುದು ಮೂತ್ರಪಿಂಡ (Kidney) ಕ್ಕೆ ಸಂಬಂಧಿಸಿದ ಸಮಸ್ಯೆಯ ಸಂಕೇತವಾಗಿರಬಹುದು.

ಸ್ನಾಯುಗಳ ಬಿಗಿತ :

ರಾತ್ರಿ ಮಲಗಿದ ಸಮಯದಲ್ಲಿ ಅಂದರೆ ನಿದ್ರೆ ಮಾಡುವ ಸಮಯದಲ್ಲಿ ಆಗಾಗ ಸ್ನಾಯುಗಳು ಬಿಗಿಯಾಗುವುದು ಅಂದರೆ ಜಗ್ಗಿ ಹಿಡಿದಂತೆ ಆಗುವುದು ಅಥವಾ ಹಠಾತ್ ಜರ್ಕ್ ಉಂಟಾಗುವುದು ಅದು ಕೇವಲ ಆಯಾಸವಲ್ಲ.

ಈ ಬೆಳವಣಿಗೆ ಕ್ಯಾಲ್ಸಿಯಂ ಮತ್ತು ಎಲೆಕ್ಟ್ರೋಲೈಟ್ ಅಸಮತೋಲನವನ್ನು ಸೂಚಿಸುತ್ತದೆ, ಇದು ಮೂತ್ರಪಿಂಡ (Kidney) ವೈಫಲ್ಯದಿಂದ ಉಂಟಾಗಬಹುದು.

ತಲೆ ಭಾರ :

ಇನ್ನು ನೀವೂ ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರವೂ ಬೆಳಿಗ್ಗೆ ಎದ್ದ ತಕ್ಷಣ ನಿಮಗೆ ತಲೆ ಭಾರವಾಗಿದಂತೇ ಆಗುವುದು, ನಿರಂತರವಾಗಿ ದಣಿವಾದ ಅನುಭವವಾಗುತ್ತಿದ್ದರೆ ಅಥವಾ ದಿನವಿಡೀ ಆಲಸ್ಯದಿಂದ ಕೂಡಿದ್ದರೆ ಅದು ನಿಮ್ಮ ಮೂತ್ರಪಿಂಡ (Kidney) ಗಳು ನಿಮ್ಮ ದೇಹದಿಂದ ವಿಷವನ್ನು (ನಿರುಪಯುಕ್ತ ನೀರು) ತೆಗೆದುಹಾಕಲು ಅಸಮರ್ಥವಾಗಿದೆ ಎಂದರ್ಥ.

ಈ ಮೇಲಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೆ ತಡಮಾಡದೇ ನಿಮ್ಮ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ತಪ್ಪೇನಿಲ್ಲ.

ರಾತ್ರಿ ಈ 6 ಲಕ್ಷಣಗಳು ಕಂಡು ಬರುತ್ತಿವೆಯೇ.? Kidney ಫೇಲ್ಯೂರ್ ಆಗುವ ಮುನ್ಸೂಚನೆ.!

0

ಜನಸ್ಪಂದನ ನ್ಯೂಸ್, ಆರೋಗ್ಯ : ರಾತ್ರಿ ಮಲಗಿದಾಗ ಈ 6 ಲಕ್ಷಣಗಳು ಕಂಡು ಬಂದರೆ ಅದು ಕಿಡ್ನಿ (Kidney) ಫೇಲ್ಯೂರ್ ಆಗುವ ಮುನ್ಸೂಚನೆ.!

ದಿನಪೂರ್ತಿ ದುಡಿದು ಬಂದ ವ್ಯಕ್ತಿಗೆ ರಾತ್ರಿ ಹಾಯಾಗಿ ನಿದ್ರೆ ಬಂದರೆ ದಣಿದ ದೇಹಕ್ಕೆ ನೆಮ್ಮದಿ ಸಿಗುತ್ತದೆ. ಈ ನೆಮ್ಮದಿ ನಿದ್ರೆ ಮರುದಿನ ದೇಹವು ಚೈತನ್ಯವಾಗಿರಿಲು ಸಹಾರಿಯಾಗುತ್ತದೆ.

ದಿನಪೂರ್ತಿ ದುಡಿದು ಬಂದವರಿಗೆ ರಾತ್ರಿ ಒಳ್ಳೆ ನಿದ್ರೆ (Sleep) ಬರದಿದ್ದರೆ ಆರೋಗ್ಯ (Health) ಹಾಳಾಗುತ್ತೆ. ಈ ನಿದ್ದೆಯು ಮುಂದೆ ಬರುವ ದೊಡ್ಡ ಗಂಭೀರ ಆರೋಗ್ಯ ಕಾಯಿಲೆಗಳ ಬಗ್ಗೆ ಸೂಚನೆ ನೀಡುತ್ತದೆ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಇಲ್ಲಿ ನಿದ್ದೆಯ ಬಗ್ಗೆ ಏಕೆ ಹೇಳುತ್ತಿದ್ದೇವೆಂದರೆ, ನಾವು ಎಷ್ಟು ಚನ್ನಾಗಿ ನಿದ್ರಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ನಿರ್ಧಾರವಾಗುತ್ತೇ. ರಾತ್ರಿ ಮಲಗಿದಾಗ ಈ ನಿದ್ರೆಗೆ ಪದೆ ಪದೆ ಅಡಚಣೆ ಉಂಟಾದರೆ ನಿದ್ರೆ ಸರಿಯಾಗಿ ಆಗೋದಿಲ್ಲ.

ಇನ್ನು ಈ ನಿದ್ರೆಗೆ ಅಡಚಣೆ ಉಂಟಾಗಲು ಅನೇಕ ಕಾರಣಗಳಿರಬಹುದು. ಅವುಗಳಲ್ಲಿ ಇದೊಂದು ಸಹ ಕಾರಣವಾಗಬಹುದು.

ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಹೊರ ಹಾಕಿ ದೇಹವನ್ನು ಸ್ವಚ್ಛವಾಗಿಡಲು ವಿಸರ್ಜನೆ ಮಹತ್ವದ ಪಾತ್ರವಹಿಸುತ್ತದೆ. ಅದು ಮೂತ್ರ ವಿಸರ್ಜನೆ ಇರಬಹುದು ಅಥವಾ ಮಲ ವಿಸರ್ಜನೆ ಇರಬಹುದು.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

“ಕಿಡ್ನಿ(Kidney)” ಇದೊಂದು ನಮ್ಮ ದೇಹದಲ್ಲಿ ಇರುವ ಪ್ರಮುಖ ಅಂಗಗಳಲ್ಲಿ ಇದಿ ಒಂದು. ಇದು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಹೊರಹಾಕಲು ಸದ್ದಿಲ್ಲದೆ ಕೆಲಸ ಮಾಡುತ್ತಲೇ ಇರುತ್ತದೆ.

ಈ ಕಿಡ್ನಿ ಅಥವಾ ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಅದು ರಾತ್ರಿ ಸಮಯದಲ್ಲಿ ಗೋಚರಿಸುತ್ತವೆ.

ಕಿಡ್ನಿ (Kidney) ಗೆ ಸಂಬಂಧಿಸಿದಂತೆ ಈ ರೀತಿಯ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಈಗ ರಾತ್ರಿ ಸಮಯದಲ್ಲಿ ಯಾವ ಯಾವ ಲಕ್ಷಣಗಳು ಕಂಡು ಬಂದಾಗ ನಾವು ಎಚ್ಛೆತ್ತುಕೊಳ್ಳಬೇಕು ಅನ್ನೋದನ್ನು ತಿಳಿಯೋಣ.

ಇದನ್ನು ಓದಿ : Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

ಕಿಡ್ನಿ (Kidney) ಸರಿಯಾಗಿ ಕಾರ್ಯ ನಿರ್ವಹಿಸದಿದ್ದಾಗ ನಮ್ಮ ದೇಹದಲ್ಲಿ ಕಂಡು ಪ್ರಮುಖ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ.

ಕಾಲುಗಳು ಊದಿಕೊಳ್ಳುವುದು :

ರಾತ್ರಿ ಮಲಗಿದ ವೇಳೆ ಮಧ್ಯದಲ್ಲಿ ಎದ್ದಾಗ ಅಥವಾ ಬೆಳಗ್ಗೆ ಏಳುವಾಗ ಅಥವಾ ನಿಮ್ಮ ಕಾಲುಗಳು ಊದಿಕೊಳ್ಳುತ್ತಿದ್ದರೆ ಜಾಗರೂಕರಾಗಿರಿ.

ಈ ರೀತಿ ಊದಿಕೊಳ್ಳಲು ಕಾರಣ ಏನೆಂದರೆ, ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ತುಂಬಿರುವ ನಿರುಪಯುಕ್ತ ನೀರನ್ನು ಸರಿಯಾಗಿ ಹೊರಹಾಕಲು ಸಾಧ್ಯವಾಗದೆ ಇರುವುದು.

ಹೀಗೆ ನಿರುಪಯುಕ್ತ ನೀರು ದೇಹದಲ್ಲಿ ಅದರಲ್ಲಿಯೂ ಕಾಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸಿದಾಗ ಕಾಲುಗಳು ಊದಿಕೊಳ್ಳಲು ಆರಂಭಿಸುತ್ತವೆ. ಈ ರೀತಿ ಲಕ್ಷಣ ಕಂಡು ಬರುತ್ತಿದ್ದರೆ ಅದು ಕಿಡ್ನಿ-ಫೇಲ್ಯೂರ್ (Kidney-failure) ಆಗಿರುವ ಸಧ್ಯತೆ ಇರುತ್ತದೆ. ಆದರಿಂದ ಮೊದಲು ವೈದ್ಯರನ್ನು ಸಂಪರ್ಕಿಸಿ.

ಇದನ್ನು ಓದಿ : ದೇಹದ ಈ ಭಾಗದಲ್ಲಿ ನೋವು ಇದೆಯೇ.? ಹಾಗಾದ್ರೆ ಅದು 1 Bone cancer ಇರಬಹುದು.!
ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆಗೆ ಎದ್ದೇಳುವುದು :

ರಾತ್ರಿ ಮಲಗಿದ ವೇಳೆ ಮೂತ್ರ ವಿಸರ್ಜನೆಗೆ ಪದೇ ಪದೇ ಎದ್ದೇಳುವುದು ಸಾಮಾನ್ಯವಲ್ಲ. ನೀವು ಪ್ರತಿ 2-3 ಗಂಟೆಗಳಿಗೊಮ್ಮೆ ಮೂತ್ರ ವಿಸರ್ಜಿಸಲು ಎದ್ದೇಳುತ್ತಿದ್ದರೆ, ನಿಮ್ಮ ಮೂತ್ರಪಿಂಡಗಳು ತಮ್ಮ ಶೋಧಕ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿವೆ ಎಂಬುದರ ಸ್ಪಷ್ಟ ಸೂಚನೆಯಾಗಿರಬಹುದು.

ಹಾಗಾಗಿ ನೀವೂ ರಾತ್ರಿ ಮಲಗಿದ ವೇಳೆ ಮೂತ್ರ ವಿಸರ್ಜನೆಗೆ ಪದೇ ಪದೇ ಎದ್ದೇಳುತ್ತಿದ್ದರೆ, ಈ ಲಕ್ಷಣ ಕಂಡು ಬಂದಾಗ ಅದನ್ನು ನಿರ್ಲಕ್ಷಿಸಬೇಡಿ.

ಉಸಿರಾಟದ ಸಮಸ್ಯೆ :

ನೀವೂ ರಾತ್ರಿ ಮಲಗಿದ ವೇಳೆ ಉಸಿರಾಟದ ತೊಂದರೆಯನ್ನು ಅನುಭವಿಸುತ್ತಿದ್ದರೆ ಅದು ಕಿಡ್ನಿ (Kidney) ಯ ಸಮಸ್ಯೆ ಇರಬಹುದು. ಸಾಮಾನ್ಯವಾಗಿ ಮೂತ್ರಪಿಂಡಗಳು ತನ್ನ ಕೆಲಸ ಮಾಡಲು ವಿಫಲವಾದಾಗ ದೇಹದಲ್ಲಿ ನಿರುಪಯುಕ್ತ ನೀರು ಸಂಗ್ರಹವಾಗುತ್ತದೆ.

ಈ ನೀರು ಶ್ವಾಸಕೋಶವನ್ನು ತಲುಪಿದ ಪರಿಣಾಮವಾಗಿ ನಿದ್ದೆ ಮಾಡುವಾಗ ಉಸಿರಾಟದ ತೊಂದರೆಯಾಗುವುದು. ಹಾಗಾಗಿ ರಾತ್ರಿ ಮಲಗಿದ ವೇಳೆ ಉಸಿರಾಟಕ್ಕೆ ಸಮಸ್ಯೆಯಾದರೆ ಅದ್ಕಕೆ ಕಿಡ್ನಿ (Kidney) ಯ ಆರೋಗ್ಯ ಹದಗೆಟ್ಟಿರುವುದು ಕಾರಣವಾಗಿರಬಹುದು.

ಇದನ್ನು ಓದಿ : ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!
ಚಡಪಡಿಕೆ :

ದಿನವಿಡೀ ದುಡಿದು ಬಂದರು ನೀವು ರಾತ್ರಿ ಮಲುಗಿದ ಮೇಲೆ ಸರಿಯಾಗಿ ನಿದ್ರೆ ಬರದೆ ಚಡಪಡಿಕೆ ಮತ್ತು ಚೆನ್ನಾಗಿ ನಿದ್ರೆ ಮಾಡಲು ಆಗದಿರುವುದು. ಹಾಗೆಯೇ ರಾತ್ರಿ ಪದೇ ಪದೇ ಎಚ್ಚರವಾಗುವುದು ಮೂತ್ರಪಿಂಡ (Kidney) ಕ್ಕೆ ಸಂಬಂಧಿಸಿದ ಸಮಸ್ಯೆಯ ಸಂಕೇತವಾಗಿರಬಹುದು.

ಸ್ನಾಯುಗಳ ಬಿಗಿತ :

ರಾತ್ರಿ ಮಲಗಿದ ಸಮಯದಲ್ಲಿ ಅಂದರೆ ನಿದ್ರೆ ಮಾಡುವ ಸಮಯದಲ್ಲಿ ಆಗಾಗ ಸ್ನಾಯುಗಳು ಬಿಗಿಯಾಗುವುದು ಅಂದರೆ ಜಗ್ಗಿ ಹಿಡಿದಂತೆ ಆಗುವುದು ಅಥವಾ ಹಠಾತ್ ಜರ್ಕ್ ಉಂಟಾಗುವುದು ಅದು ಕೇವಲ ಆಯಾಸವಲ್ಲ.

ಈ ಬೆಳವಣಿಗೆ ಕ್ಯಾಲ್ಸಿಯಂ ಮತ್ತು ಎಲೆಕ್ಟ್ರೋಲೈಟ್ ಅಸಮತೋಲನವನ್ನು ಸೂಚಿಸುತ್ತದೆ, ಇದು ಮೂತ್ರಪಿಂಡ (Kidney) ವೈಫಲ್ಯದಿಂದ ಉಂಟಾಗಬಹುದು.

ತಲೆ ಭಾರ :

ಇನ್ನು ನೀವೂ ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರವೂ ಬೆಳಿಗ್ಗೆ ಎದ್ದ ತಕ್ಷಣ ನಿಮಗೆ ತಲೆ ಭಾರವಾಗಿದಂತೇ ಆಗುವುದು, ನಿರಂತರವಾಗಿ ದಣಿವಾದ ಅನುಭವವಾಗುತ್ತಿದ್ದರೆ ಅಥವಾ ದಿನವಿಡೀ ಆಲಸ್ಯದಿಂದ ಕೂಡಿದ್ದರೆ ಅದು ನಿಮ್ಮ ಮೂತ್ರಪಿಂಡ (Kidney) ಗಳು ನಿಮ್ಮ ದೇಹದಿಂದ ವಿಷವನ್ನು (ನಿರುಪಯುಕ್ತ ನೀರು) ತೆಗೆದುಹಾಕಲು ಅಸಮರ್ಥವಾಗಿದೆ ಎಂದರ್ಥ.

ಈ ಮೇಲಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೆ ತಡಮಾಡದೇ ನಿಮ್ಮ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ತಪ್ಪೇನಿಲ್ಲ.

ಹಿಂದಿನ ಸುದ್ದಿ : Special News : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಜೀವನದಲ್ಲಿ ಎಷ್ಟೇ ಕಷ್ಟಗಳು (Problems) ಬಂದರೂ ಅದನ್ನು ಎದುರಿಸಿ ಮುಂದೆ ಬರುವ ಕೆಲವು ಜನರು ಎಲ್ಲರಿಗೂ ಸ್ಪೂರ್ತಿ ಇದ್ದಂತೆ. ಯಾವುದೇ ಸಮಸ್ಯೆ ಇರಲಿ ಎಲ್ಲಿಲ್ಲದ ಆತ್ಮವಿಶ್ವಾಸ (Confidence) ಮತ್ತು ಮುಖದಲ್ಲಿ ಮಂದಹಾಸ ಇದ್ದೇ ಇರುತ್ತದೆ. ಅವರು ಮಾನಸಿಕವಾಗಿ ಧೈರ್ಯವಂತರಾಗಿದ್ದರೆ (mentally brave) ಯಾವುದೇ ಸಮಸ್ಯೆಗಳನ್ನು ತುಂಬಾ ಸರಳವಾಗಿ ನಿಭಾಯಿಸುವ ಶಕ್ತಿ ಅವರಲ್ಲಿರುತ್ತದೆ.

* ಹೆಚ್ಚಿನ ಆಂತರಿಕ ಶಕ್ತಿ ಹೊಂದಿರುವ ಜನರು (People with high inner strength) ದುರ್ಬಲರಾಗಿರುವುದು ಎಂದರೆ ಹೇಡಿತನದ ಲಕ್ಷಣವಲ್ಲ ಎಂಬುದನ್ನು ಅರಿತುಕೊಂಡಿರುತ್ತಾರೆ. ಇವರು ತಮ್ಮ ದುರ್ಬಲತೆಯನ್ನು (weak) ಸ್ವೀಕರಿಸುತ್ತಾರೆ. ಇದು ಧೈರ್ಯ ಮತ್ತು ವಿಶ್ವಾಸಾರ್ಹತೆಗೆ ಸಾಕ್ಷಿ ಎನ್ನಬಹುದು.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

* ಸಂಪರ್ಕಗಳನ್ನು ಬೆಳೆಸಿಕೊಳ್ಳುವುದು ಈ ಜನರ ಉತ್ತಮ ಅಭ್ಯಾಸವಾಗಿದೆ.ಇವರು ಸಂಪರ್ಕಗಳನ್ನು ಬೆಳೆಸಿಕೊಂಡು, ತಮ್ಮ ಸಂಬಂಧಗಳನ್ನು ಗೌರವಿಸುತ್ತಾರೆ. ಅಲ್ಲದೇ ಅದನ್ನು ಉಳಿಸಿಕೊಳ್ಳಲು ಸಮಯ ಹಾಗೂ ಶಕ್ತಿಯನ್ನು ವಿನಿಯೋಗಿಸುತ್ತಾರೆ (expends energy). ಕುಟುಂಬ ಹಾಗೂ ಸ್ನೇಹಿತರ ಬಾಂಧವ್ಯ ಬೆಳೆಸಿಕೊಳ್ಳುವುದರಿಂದ ಅವರಲ್ಲಿ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯು‌ ಹೆಚ್ಚುತ್ತದೆ.

* ಆಂತರಿಕ ಶಕ್ತಿಯನ್ನು ಹೊಂದಿರುವ ವ್ಯಕ್ತಿಗಳು ಅನಾನುಕೂಲತೆಯ ಬಗ್ಗೆ ತಲೆನೆ ಕೆಡಿಸಿಕೊಳ್ಳುವುದಿಲ್ಲ. ಎಂತಹ ಪರಿಸರಗಳಲ್ಲಿಯೂ ಅವರು ಹೊಂದಿಕೊಂಡು ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಾರೆ. ಕಷ್ಟವೆಂದು ಹೇಳುತ್ತಾ ಕುಳಿತುಕೊಳ್ಳದೇ ಅದನ್ನು ಹಿಮ್ಮೆಟ್ಟಿಸುವುದು (reversing) ಹೇಗೆಂದು ಯೋಚಿಸಿ, ಪರಿಹಾರ ಕಂಡುಕೊಳ್ಳುತ್ತಾರೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

* ಹೆಚ್ಚಿನ ಆಂತರಿಕ ಶಕ್ತಿಯನ್ನು ಹೊಂದಿರುವವರು ಸಾವಧಾನವಾಗಿರುತ್ತಾರೆ. ತಮ್ಮ ಭಾವನೆಗಳು, ಆಲೋಚನೆಗಳು ಮತ್ತು ಕ್ರಿಯೆಗಳ (feelings, thoughts and actions) ಬಗ್ಗೆ ತಿಳಿದುಕೊಂಡಿರುತ್ತಾರೆ.‌ ಅಂತಹವರು ತಮ್ಮೊಳಗೆ ಶಾಂತ ಮನೋಭಾವ ಬೆಳೆಸಿಕೊಂಡಿರುತ್ತಾರೆ.

* ಈ ಜನರು ಕೃತಜ್ಞತೆಯ ಭಾವವನ್ನು (A sense of gratitude) ಹೊಂದಿರುತ್ತಾರೆ. ಕೃತಜ್ಞತೆಯು ನಿಮಗೆ ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಲು ಸಹಾಯ ಮಾಡುತ್ತದೆ. ಜೀವನದಲ್ಲಿ ಸರಳ ಸಂತೋಷಗಳನ್ನು ಹುಡುಕುತ್ತಾರೆ. ತಮ್ಮಲ್ಲಿಲ್ಲ ಎಂದು ತಲೆಕೆಡಿಕೊಳ್ಳುವುದರ ಬದಲಿಗೆ ತಮ್ಮಲ್ಲಿ ಏನಿದೆಯೋ ಅದರಲ್ಲಿ ಸಂತೋಷವನ್ನು ಕಾಣುತ್ತಾರೆ.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

* ಆಂತರಿಕವಾಗಿ ಗಟ್ಟಿಯಾಗಿರುವುದು ಇವರ ಇನ್ನೊಂದು ಗುಣ. ತಮ್ಮ ಮಾನಸಿಕ ಗಟ್ಟಿತನವನ್ನು ನಿರ್ಮಿಸುವ ಕೆಲಸ ಮಾಡುತ್ತಾರೆ. ಇದು ವಿಫಲತೆಗಳನ್ನು ಹಿಮ್ಮೆಟ್ಟಿಸಲು ಹಾಗೂ ತೊಂದರೆಗಳನ್ನು ಎದುರಿಸಲು ಧೈರ್ಯ ನೀಡುತ್ತದೆ.

* ಆಂತರಿಕ ಶಕ್ತಿಯನ್ನು ಹೊಂದಿರುವ ಜನರು ಆಳವಾದ ಆಂತರಿಕ ಶಕ್ತಿಯನ್ನು (Deep inner strength) ಹೊಂದಿರುತ್ತಾರೆ. ಈ ಜನರು ತಮ್ಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಕುರಿತು ಕಾಳಜಿ ವಹಿಸುತ್ತಾರೆ. ಜೀವನದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಅವರು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಗಟ್ಟಿಯಾಗಿರುತ್ತಾರೆ.

ಪ್ರಿಯಕರನೊಂದಿಗೆ ಹೋಟೆಲ್ Room ನಲ್ಲಿ ಪತ್ನಿಯ ಮೋಜು ; ಪತಿಯ ಆಗಮನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪತ್ನಿಯೋರ್ವಳು, ಪ್ರಿಯಕರನೊಂದಿಗೆ ಹೋಟೆಲ್‌ನ ರೂಂ (Room) ನಲ್ಲಿ ಮೋಜು ಮಾಡುತ್ತಿರುವ ವೇಳೆ ಸಡನ್‌ ಆಗಿ ಆಕೆಯ ಪತಿಯ ಆಗಮನದಿಂದ ಆಘಾತಗೊಳಗಾದ ಪತ್ನಿ ತಕ್ಷಣವೇ ಹೋಟೆಲ್‌ನ ಛಾವಣಿಯಿಂದ ಹಾರಿ ಅಲ್ಲಿಂದ ಪರಾರಿಯಾಗಿದ್ದಾಳೆ.

ಇಂತಹ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದ್ದು, ಪತ್ನಿ ಹೋಟೆಲ್‌ (Room) ನ ಹಿಂಬದಿಯ ಛಾವಣಿಯಿಂದ ಹಾರಿ ಪರಾರಿಯಾಗಿಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬಾಗ್‌ಪತ್‌ನಲ್ಲಿ ಮಹಿಳೆ (ಪತ್ನಿ) ಯೊಬ್ಬರು ತನ್ನ ಪ್ರಿಯಕರನೊಂದಿಗೆ ಮೋಜು ಮಾಡಲು ಹೋಟೆಲ್‌ (Room) ಗೆ ತಲುಪಿದ್ದರು. ಆದರೆ ಆಕೆಯ ಪತಿ ಪೊಲೀಸರೊಂದಿಗೆ ಆಕೆಯ ಹಿಂದಿನಿಂದ ಬರುತ್ತಿರುವುದು ಅವಳ ಗಮನಕ್ಕೆ ಬಂದಿರಲಿಲ್ಲ.

ಯಾವಾಗ ತನ್ನ ಪತಿ ಪೊಲೀಸರೊಂದಿಗೆ ಬರುತ್ತಿರುವುದನ್ನು ಮಹಿಳೆ ನೋಡಿದಲೋ ಆಗ ತಕ್ಷಣವೇ  ಹೋಟೆಲ್‌ (Room) ನ ಹಿಂಬದಿಯ ಛಾವಣಿಯಿಂದ ಹಾರಿ ಅಲ್ಲಿಂದ ಪರಾರಿಯಾಗಿದ್ದಾರೆ.

ಯಾರೋ ದಾರಿಹೋಕರೊಬ್ಬರು ಹೀಗೆ ಮಹಿಳೆಯೊಬ್ಬಳು ಹೋಟೆಲ್‌ (Room) ನ ಹಿಂಬದಿಯ ಛಾವಣಿಯಿಂದ ಜಿಗಿಯುವ ವೀಡಿಯೊವನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದು, ಸದ್ಯ ಅದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ವೀಡಿಯೊದಲ್ಲಿ ನೀವೂ ಮಹಿಳೆಯೋರ್ವಳು ಹೋಟೆಲ್‌ನ ಹಿಂಬದಿಯ ಛಾವಣಿಯಿಂದ ಹಾರಿ ಓಡಿಹೋಗುವುದನ್ನು ಕಾಣಬಹುದು.

ಸೋಶಿಯಲ್‌ ಮೀಡಿಯಾದಲ್ಲಿ ಈ ವಿಷಯ ಸದ್ಯ ಚರ್ಚೆಗೆ ಗ್ರಾಸವಾಗಿದ್ದು, ಈ ಘಟನೆಯು ಉತ್ತರ ಪ್ರದೇಶದ ಬಾಗ್‌ಪತ್‌ನ ಬರೌತ್ ಕೊಟ್ವಾಲಿ ಪ್ರದೇಶದಿಂದ ಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಆಕೆಯ ಪತಿ  ಅವಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಪೊಲೀಸರೊಂದಿಗೆ ಆಗಮಿಸಿ ಪ್ರಯತ್ನಿಸಿದನು.

ಆದರೆ ಮಹಿಳೆ ಹೋಟೆಲ್ ಛಾವಣಿಯಿಂದ ಹಾರಿ ಎಸ್ಕೇಫ್‌ ಆಗಿದ್ದಾಳೆ. ಮೂಲಗಳ ಪ್ರಕಾರ, ಮಹಿಳೆ ಬಾಗ್‌ಪತ್‌ನ ಛಪ್ರೌಲಿ ಪೊಲೀಸ್ ಠಾಣೆ ಪ್ರದೇಶದ ನಿವಾಸಿಯಾಗಿದ್ದು, ಎಸ್‌ಪಿ ಕಚೇರಿಯ ಮಹಿಳಾ ಸೆಲ್‌ನಲ್ಲಿ ಆಕೆಯ ಪತಿಯೊಂದಿಗೆ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಕೌನ್ಸೆಲಿಂಗ್ ನಡೆಯುತ್ತಿದೆ ಎನ್ನಲಾಗಿದೆ.

ಮಹಿಳೆ ಹೋಟೆಲ್‌ ರೂಂ (Room) ಗೆ ಹೋಗುವ ದಿನದಂದು ಮೂರನೇ ಬಾರಿಗೆ ಪತಿ-ಪತ್ನಿ ನಡುವಿನ ಸಂಧಾನದ ನಂತರ ಮಹಿಳೆ ಎಸ್‌ಪಿ ಕಚೇರಿಯಿಂದ ಹಿಂತಿರುಗುತ್ತಿದ್ದರು. ಈ ವೇಳೆ ಮಹಿಳೆ ಬಾಗ್‌ಪತ್‌ನಿಂದ ಬರೌತ್‌ಗೆ ಹೋಗುವ ಬಸ್ ಹತ್ತಿದರು ಮತ್ತು ಬರೌತ್ ತಲುಪಿದ ನಂತರ ಆಕೆ ತನ್ನ ಪ್ರೇಮಿಯೊಂದಿಗೆ ಬೈಕ್‌ನಲ್ಲಿ ಕುಳಿತು ಹೋಟೆಲ್‌ಗೆ ತಲುಪಿದರು.

ಯಾವಾಗ ಮಹಿಳೆ ಮೋಜು ಮಾಡಲು ತನ್ನ ಪ್ರೇಮಿಯೊಂದಿಗೆ ಹೋಟೆಲ್‌ (Room) ಗೆ ತಲುಪಿದ್ದಳೋ, ಆಗ ಆಕೆಯ ಪತಿ ಅವಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರೊಂದಿಗೆ ತನ್ನ ಪತಿ ಹೋಟೆಲ್‌ ಕಡೆ ಬರುವುದನ್ನು ನೋಡಿದ ಮಹಿಳೆ ಭಯಭೀತರಾಗಿ ಸಿಕ್ಕಿಬೀಳುವ ಭಯದಿಂದ ಸುಮಾರು 12-13 ಅಡಿ ಎತ್ತರದ ಹೋಟೆಲ್‌ನ ಛಾವಣಿಯಿಂದ ಹಾರಿ ಸ್ಥಳದಿಂದ ಪರಾರಿಯಾಗಿದ್ದಾಳೆ.

ಹೋಟೆಲ್‌ (Room) ನ ಹಿಂಬದಿಯ ಛಾವಣಿಯಿಂದ ಜಿಗಿದು ಪರಾರಿಯಾಗುವ ವೇಳೆ ಮಹಿಳೆ ಮುಖಕ್ಕೆ ವಸ್ತ್ರ ಕಟ್ಟಿಕೊಂಡಿರುವುದನ್ನು ನೀವೂ ವಿಡಿಯೋದಲ್ಲಿ ಕಾಣಬಹುದಾಗಿದೆ.

ಪ್ರಸ್ತುತ ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ವೈರಲ್ ವೀಡಿಯೊದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ಇನ್ನು ಈ ಘಟನೆಯು ಸ್ಥಳೀಯ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ ಮತ್ತು ಹೋಟೆಲ್‌ನ ಪಾತ್ರದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

ಹೋಟೆಲ್‌ ರೂಂ (Room) ನಿಂದ ಪರಾರಿಯಾಗು ಮಹಿಳೆಯ ವಿಡಿಯೋ :

https://twitter.com/i/status/1934881592314310876

Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!

ಜನಸ್ಪಂದನ ನ್ಯೂಸ್‌, ಮೈಸೂರು : ಹನಿಟ್ರ್ಯಾಪ್‌ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಚಿತ್ರ ಏನೆಂದರೆ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸ್ವತಃ ಪೊಲೀಸ್ ಪೇದೆಯೇ ಸಾಥ್ ನೀಡಿರುವುದು.

ಹನಿಟ್ರ್ಯಾಪ್‌ (Honeytrap) ಪ್ರಕರಣದಲ್ಲಿ ಪೊಲೀಸ್‌ ಸಾಥ್‌ ನೀಡಿರುವುದು ಸ್ವತಃ ಪೊಲೀಸ್‌ ಇಲಾಖೆಗೆಯೇ ಶಾಕ್ ಆಗಿದ್ದು, ಯುವತಿ ಸೇರಿ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ ಪೊಲೀಸ್‌ ಸಿಬ್ಬಂದಿ ಕೂಡ ಇದ್ದಾನೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

‌ಕಂಪಲಾಪುರದ ಓರ್ವ ಬಟ್ಟೆ ವ್ಯಾಪಾರಿಯನ್ನು ಈ ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ ಲಕ್ಷಾಂತರ ರೂಪಾಯಿ ಸುಲಿಗೆ ನಡೆಸಲು ಪ್ರಯತ್ನಿಸಲಾಗಿದ್ದು, ಹನಿಟ್ರ್ಯಾಪ್ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಬಂಧಿಸಲಾಗಿದೆ.

ಕಂಪಲಾಪುರದ ದಿನೇಶ್ ಕುಮಾರ್ ಎಂಬವರು ತಮ್ಮ ಊರಿನಲ್ಲಿ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದಾರೆ. 3-4 ದಿನಗಳ ಹಿಂದೆ ಅವರ ಅಂಗಡಿಗೆ ಬಂದಿದ್ದ ಯುವತಿಯೊಬ್ಬರು ಬಟ್ಟೆ ಖರೀದಿಯ ನೆಪದಲ್ಲಿ ಪರಿಚಯ ಬೆಳೆಸಿ, ಬಳಿಕ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಮಾಡುತ್ತಿದ್ದರು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಕಳೆದ ಜೂನ್‌ 14ರಂದು ಮಧ್ಯಾಹ್ನ ನಮ್ಮ ಮನೆಯಲ್ಲಿ ಯಾರೂ ಇಲ್ಲ, ನೀವೂ ನಾನು ಕಳುಹಿಸುವ ಲೋಕೇಷನ್‌ ಮೂಲಕ ನಮ್ಮ ಚಿಕ್ಕಮ್ಮನ ಮನೆಗೆ ಬನ್ನಿ ಎಂದು ಯುವತಿ, ವ್ಯಾಪಾರಿಯನ್ನು ಮನೆಗೆ ಬರುವಂತೆ ಆಹ್ವಾನ ನೀಡಿದ್ದಾಳೆ.

ಯುವತಿಯ ಮಾತನ್ನು ನಂಬಿದ ವ್ಯಾಪಾರಿ, ಯುವತಿ ಹೇಳಿದ ಸ್ಥಳಕ್ಕೆ ಕಾರಿನಲ್ಲಿ ತೆರಳಿದ್ದಾರೆ. ಮನೆಗೆ ಬಂದ ವ್ಯಾಪಾರಿಯನ್ನು ಆಹ್ವಾನಿಸಿದ ಯುವತಿ ಡೋರ್‌ ಲಾಕ್‌ ಮಾಡಿ ಬರುವುದಾಗಿ ಹೇಳಿ, ಲಾಕ್‌ ಮಾಡದೆ‌ (Honeytrap ಉದ್ದೇಶಕ್ಕಾಗಿ) ಬಂದು ವ್ಯಾಪಾರಿ ಜೊತೆ ಆತ್ಮೀಯವಾಗಿ ಕುಳಿತ್ತಿದ್ದಾಳೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!

ಆಗ ಸ್ಥಳಕ್ಕೆ ಅಪರಿಚಿತರಿಬ್ಬರು ಬಂದು ಇಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬಂತೆ ದಾಳಿ ನಡೆಸಿ ದಿನೇಶ್ ಅವರನ್ನು ಹಿಗ್ಗಾಮುಗ್ಗ ಥಳಿಸಿ ಅದನ್ನು Honeytrap ಮಾಡಲು ವಿಡಿಯೋ ಶೂಟ್ ಮಾಡಿದ್ದಾರೆ. ಕೆಲ ಸಮಯದ ನಂತರ ಪೊಲೀಸ್‌ ಪೇದೆ (Honeytrap ಗುಂಪಿನ ಸದಸ್ಯ) ಶಿವಣ್ಣ ಅಲಿಯಾಸ್​ ಪಾಪಣ್ಣ, ಇದೇ ರೂಮಿಗೆ ಬಂದು “ನಿನ್ನನ್ನು ಬಿಟ್ಟು ಕಳಿಸಲು ನಾವು ಇವರೊಂದಿಗೆ ಮಾತನಾಡುತ್ತೇವೆ” ಎಂದು ದಿನೇಶ್​ ಕುಮಾರ್ ಅವರಿಗೆ ನಂಬಿಸಿ, 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.”

ಆಗ ವ್ಯಾಪಾರಿ ದಿನೇಶ್ ಅವರು ತಮ್ಮ ಸಹೋದರನಿಗೆ 10 ಲಕ್ಷ ರೂ. ಹಣವನ್ನು ತಾನು ಹೇಳುವ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಆದರೆ ದಿನೇಶ್‌ ಅವರ ಮಾತಿನಿಂದ ಸಂಶಯಗೊಂಡು ಹಣವನ್ನು ತೆಗೆದುಕೊಂಡು ಹೋಗುವ ಮುನ್ನ ದಿನೇಶನ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!

ತಮ್ಮ ಚಾಲಾಕಿ ಕೆಲಸ ಪೊಲೀಸರಿಗೆ ತಿಳಿದ ಹನಿಟ್ಯ್ರಾಪ್‌ ಗ್ಯಾಂಗ್‌ ವ್ಯಾಪಾರಿ ದಿನೇಶ್‌ ಕುಮಾರ ಅವರನ್ನು ಬಿಟ್ಟು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಪೊಲೀಸರು ಪೊಲೀಸ್‌, ಯುವತಿ ಸೇರಿ 5 ಜನರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ದೇಹದ ಈ ಭಾಗದಲ್ಲಿ ನೋವು ಇದೆಯೇ.? ಹಾಗಾದ್ರೆ ಅದು 1 Bone cancer ಇರಬಹುದು.!

0

ಜನಸ್ಪಂದನ ನ್ಯೂಸ್, ಆರೋಗ್ಯ : ನಿಮ್ಮ ದೇಹದ ಈ ಭಾಗದಲ್ಲಿ ನೋವು ಇದೆಯೇ.? ಹಾಗಾದ್ರೆ ಅದು ಮೂಳೆ ಕ್ಯಾನ್ಸರ್‌ (Bone cancer) ಇರಬಹುದು.! ಒಮ್ಮೆ ಪರೀಕ್ಷಿಕೊಳ್ಳೋದು ಒಳಿತು.

ಈ ಮೂಳೆ ಕ್ಯಾನ್ಸರ್ (Bone cancer)ಅನೋದು ತುಂಬಾ ಅಪರೂಪದ ಕಾಯಿಲೆ. ಆದರೆ ಗಂಭೀರ ಸ್ಥಿತಿಯದಾಗಿರುತ್ತೇ.

ಅದನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ಚಿಕಿತ್ಸೆ ಪಡೆದುಕೊಳ್ಳೋದು ಒಳಿತು. ಏಕೆಂದರೆ ಈ ನೋವು ಕ್ರಮೇಣ ಅಸ್ವಸ್ಥತೆಯ ರೂಪದಲ್ಲಿ ಗಂಭೀರ ರೂಪವನ್ನು ಪಡೆಯಬಹುದು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಈ ಕ್ಯಾನ್ಸರ್ (Bone cancer) ದೇಹದ ಇತರ ಭಾಗಗಳಿಗೂ ಹರಡಬಹುದು.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!
ಮೂಳೆ ಕ್ಯಾನ್ಸರ್‌ (Bone cancer) ನ ಲಕ್ಷಣಗಳ ಬಗ್ಗೆ ತಿಳಿಯಿರಿ :

* ನಿರಂತರ ಮೂಳೆ ನೋವು :

ನಿರಂತರ ಮೂಳೆ ನೋವು, ಮೂಳೆ ಕ್ಯಾನ್ಸರ್‌ (Bone cancer)ನ ಅತ್ಯಂತ ಸಾಮಾನ್ಯ ಮತ್ತು ಮೊದಲ ಲಕ್ಷಣವಾಗಿರುತ್ತೆ.

ವ್ಯಾಯಾಮದ ಸಮಯದಲ್ಲಿ ಮಾತ್ರ ಈ ನೋವು ಪ್ರಾರಂಭದಲ್ಲಿ ಕಾಣುತ್ತಿದ್ದು, ಕಾಲಕ್ರಮೇಣ ಈ ನೋವು ನಿರಂತರ ಮತ್ತು ರಾತ್ರಿಯಲ್ಲಿ ಕೆಟ್ಟದಾಗಬಹುದು.

ತೊಡೆ, ಮೊಣಕಾಲ ಅಥವಾ ಭುಜದ ಮೂಳೆಯಂತಹ ಉದ್ದನೆಯ ಮೂಳೆಗಳಲ್ಲಿ ಈ ನೋವು ಹೆಚ್ಚಾಗಿ ಪ್ರಾರಂಭವಾಗುತ್ತದೆ. ಆದರೆ ಈ ನೋವು ದೇಹದ ಯಾವುದೇ ಭಾಗದಲ್ಲಿ ಸಂಭವಿಸಬಹುದು.

* ದುರ್ಬಲಗೊಳ್ಳುವ ಮೂಳೆಗಳು :

  • ಮೂಳೆ ನೋವಿನ ಸಂದರ್ಭದಲ್ಲಿ ಊತವೂ ಕೆಲವು ಸಲ ಕಂಡುಬರುತ್ತದೆ.
  • ಊತ, ಕೆಂಪು ಅಥವಾ ಶಾಖದ ಅನುಭವವು ಕ್ಯಾನ್ಸರ್ ಪೀಡಿತ ಪ್ರದೇಶದ ಸುತ್ತಲೂ ಕಂಡುಬರುತ್ತದೆ.
  • ಮೂಳೆ ದುರ್ಬಲಗೊಂಡು ಯಾವುದೇ ಗಂಭೀರ ಗಾಯವಿಲ್ಲದೆಯೂ ಮೂಳೆ ಮುರಿತಗಳಿಗೆ ಕಾರಣವಾಗಬಹುದು.
  • ಈ ರೋಗವು ಮಗುವಿನಲ್ಲಿ ಕಂಡು ಬಂದರೆ, ಮಗುವಿನ ಎತ್ತರವು ಬೆಳೆಯುವುದನ್ನ ನಿಲ್ಲಿಸಿದ್ದರೆ ಇದು ಕೂಡ ಇದರ ಒಂದು ಲಕ್ಷಣವಾಗಿರಬಹುದು.
ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

* ಆಯಾಸ-ತೂಕ ಇಳಿಕೆ :

  • ಸಾಮಾನ್ಯವಾಗಿ ಆಯಾಸ, ತೂಕ ಇಳಿಕೆ, ಜ್ವರ ಮತ್ತು ರಾತ್ರಿ ಬೆವರುವಿಕೆ ಸೇರಿದಂತೆ ಮುಂತಾದ ಲಕ್ಷಣಗಳು ಮೂಳೆ ಕ್ಯಾನ್ಸರ್‌ (Bone cancer) ನಿಂದ ಬಳಲುತ್ತಿರುವ ವ್ಯಕ್ತಿಯಲ್ಲಿ ಕಂಡುಬರಬಹುದು.
  • ಈ ಲಕ್ಷಣಗಳು ಯಾವುದೇ ವ್ಯಕ್ತಿಯಲ್ಲಿ ಸ್ಪಷ್ಟ ಕಾರಣವಿಲ್ಲದೆ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.
ಜಾಗರೂಕತೆ :

ಈಗಾಗಲೇ ಬೇರೆ ಯಾವುದೇ ರೀತಿಯ ಕ್ಯಾನ್ಸರ್ (ಸ್ತನ, ಶ್ವಾಸಕೋಶ, ಪ್ರಾಸ್ಟೇಟ್ ಇತ್ಯಾದಿ) ಒಬ್ಬ ವ್ಯಕ್ತಿಗೆ ಇದ್ದರೆ ಆ ಕ್ಯಾನ್ಸರ್ ದೇಹದ ಇತರ ಭಾಗಗಳಿಗೆ, ವಿಶೇಷವಾಗಿ ಮೂಳೆಗಳಿಗೆ ಹರಡುವ ಸಾಧ್ಯತೆ ಇರುತ್ತದೆ.

ಈ ರೀತಿಯ ಪರಿಸ್ಥಿತಿಯಲ್ಲಿ ಆ ವ್ಯಕ್ತಿಯ ಮೂಳೆಗಳಲ್ಲಿ ನೋವು ಅಥವಾ ಊತದಂತಹ ಯಾವುದೇ ಹೊಸ ಸಮಸ್ಯೆ ಇದ್ದರೆ ತಕ್ಷಣವೇ ತಜ್ಞರನ್ನು ಸಂಪರ್ಕಿಸಬೇಕು.

ಇದನ್ನು ಓದಿ : RRB : ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ ; 6,374 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಮೂಳೆ ಕ್ಯಾನ್ಸರ್ (Bone cancer) ಗುರುತಿಸುವುದು ಹೇಗೆ.?

ಮೂಳೆ ಕ್ಯಾನ್ಸರ್ ಅನ್ನು ಪತ್ತೆಹಚ್ಚಲು X-Ray, MRI, City scan, Bone scan ಮತ್ತು ಬಯಾಪ್ಸಿ (Biopsy) ಯಂತಹ ಪರೀಕ್ಷೆಗಳನ್ನು ಮಾಡಲಾಗುತ್ತದೆ.

ಈ ರೋಗವನ್ನು ಮೊದಲೇ ಪತ್ತೆಹಚ್ಚಿದರೆ, ಚಿಕಿತ್ಸೆಯು ಯಶಸ್ವಿಯಾಗುವ ಸಾಧ್ಯತೆಗಳು ತುಂಬಾ ಹೆಚ್ಚು.

ಇದರ ಚಿಕಿತ್ಸೆಯಲ್ಲಿ ಕಿಮೊಥೆರಪಿ, ವಿಕಿರಣ ಮತ್ತು ಶಸ್ತ್ರಚಿಕಿತ್ಸೆ (Chemotherapy, radiation and surgery) ಒಳಗೊಂಡಿರಬಹುದು.

ಒಂದು ವೇಳೆ ಯಾರಿಗಾದರೂ ಮೂಳೆಗಳಲ್ಲಿ ಯಾವುದೇ ಅಸಾಮಾನ್ಯ ನೋವು ಅಥವಾ ಊತವು ಕಂಡು ಬಂದರೆ ಖಂಡಿತಾ ನಿರ್ಲಕ್ಷಿಸಬೇಡಿ. ವಿಶೇಷವಾಗಿ ಅದು ನಿರಂತರವಾಗಿ ಅಥವಾ ಕಾಲಾನಂತರದಲ್ಲಿ ಹೆಚ್ಚಾಗುತ್ತಿದ್ದರೆ.

ನೆನಪಿಡಿ :

ಸಮಯೋಚಿತ ರೋಗನಿರ್ಣಯ ಮತ್ತು ಚಿಕಿತ್ಸೆಯು ಈ ಮಾರಕ ರೋಗ (Bone cancer) ವನ್ನು ತಡೆಯಬಹುದು ಮತ್ತು ಬೇಗನೆ ಮಾಡಿದರೆ ಚಿಕಿತ್ಸೆಯು ಉತ್ತಮವಾಗಿರುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಗ್ಗೆ ನಾವು ಉಪಾಹಾರ (Breakfast) ಸೇವಿಸಿದರೆ ಹೊಟ್ಟೆಗೆ ಖುಷಿಯಾಗುತ್ತದೆ ಮತ್ತು ನಮ್ಮ ದೇಹದ ಎಲ್ಲಾ ಅಂಗಾಂಗಗಳು ಚೆನ್ನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಆದರೆ ಈ ಖಾಲಿ ಹೊಟ್ಟೆಗೆ ಕೊಡುವ ಆಹಾರ ಹೇಗಿರಬೇಕು.? ಬೆಳಗ್ಗೆ ನೀವು ಉಪಾಹಾರ (Breakfast) ಸೇವಿಸದೇ ಇದ್ರೆ ಏನಾಗುತ್ತೇ.? ಈ ಸುದ್ದಿ ಓದಿ.

ಇನ್ನೂ ಪ್ರತಿ ದಿನ ಬೆಳಗ್ಗೆ ಬ್ರೇಕ್ ಫಾಸ್ಟ್ (Breakfast) ಬದಲಿಗೆ ಕೇವಲ ನೀರು ಕುಡಿದು ಸುಮ್ಮನಿದ್ದರೆ ನಡೆಯುತ್ತದೆಯೇ.? ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕವೇ.?

ಇದನ್ನು ಓದಿ : Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನೀವೇನಾದ್ರು, ಒಂದು ವೇಳೆ ಬೆಳಗ್ಗೆ ತಿಂಡಿ (Breakfast) ತಿನ್ನದೇ ಬಿಟ್ಟರೆ ಏನಾಗುತ್ತದೆ.? ಇರಲಿ ಬಿಡು ಮಧ್ಯಾಹ್ನ ಒಂದೇ ಸಾರಿ ಊಟ ಮಾಡಿದರಾಯ್ತು ಅಂತ ಪ್ರತಿದಿನ ಇದೇ ಅಭ್ಯಾಸ ಮಾಡಿಕೊಂಡು ಮುಂದುವರೆದರೆ ಏನಾಗುತ್ತದೆ.?

ನೀವೇನಾದ್ರು ಈ ರೀತಿ ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅನಾರೋಗ್ಯಕ್ಕೆ ತುತ್ತಾಗೋದು ಗ್ಯಾರಂಟಿ.!

ಸಮತೋಲನವಾದ ಆಹಾರ ಸೇವಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ಸುಲಭವಾಗಿ ಸಿಗುತ್ತವೆ. ಹೀಗಾಗಿ ನಾವು ಆರೋಗ್ಯವಂತರಾಗಿರಬಹುದು.

ಇದನ್ನು ಓದಿ : Helicopter crash : ಪೈಲಟ್​ ಸೇರಿ 6 ಮಂದಿ ಸಾವು.!
ಬೆಳಗ್ಗೆ ತಿಂಡಿ (Breakfast) ತಿನ್ನದೇ ಇದ್ರೆ ಏನಾಗುತ್ತೇ.?

ಬೆಳಗ್ಗೆ ತಿಂಡಿ (Breakfast) ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಮಿಸ್ ಆಗುತ್ತವೆ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಸಂಶೋಧನೆ ಹೇಳುವಂತೆ ಶುಗರ್ ಇಲ್ಲದೇ ಇರುವವರಿಗೂ ಕೂಡ ಇದರಿಂದ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಇರುತ್ತದೆ.

ಬೆಳಗಿನ ಸಮಯದ ಬ್ರೇಕ್ ಫಾಸ್ಟ್ (Breakfast) ನಿರಂತರವಾಗಿ ಮಿಸ್ ಮಾಡುವವರಲ್ಲಿ ಮಾನಸಿಕವಾಗಿ ಹಲವಾರು ಬದಲಾವಣೆಗಳು ಉಂಟಾಗುತ್ತವೆ.

ಇದನ್ನು ಓದಿ : Sex racket case : ಇಬ್ಬರು ಪೊಲೀಸರ ಬಂಧನ.?

ಇದು ನಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಕಡಿಮೆ ಮಾಡು ವುದು ಮಾತ್ರವಲ್ಲದೆ ಇಡೀ ದಿನ ಮಾನಸಿಕ ಬದಲಾವಣೆ ಗಳನ್ನು ತರುತ್ತದೆ. ಮೆದುಳಿನ ಕಾರ್ಯ ಚಟುವಟಿಕೆಯ ಮೇಲೆ ಕೂಡ ಅಡ್ಡ ಪರಿಣಾಮ ಬೀರುತ್ತದೆ.

ಹಲವರು ತೂಕ ಹೆಚ್ಚಾಗುತ್ತದೆ ಎಂದು ಬೆಳಗ್ಗೆ ತಿಂಡಿ ತಿನ್ನುವುದೆ ಇಲ್ಲ. ಆದರೆ ನಿಮ್ಮ ದೇಹವು ಈಗಾಗಲೇ ರಾತ್ರಿಯಿಡೀ ಹಸಿವಿನಿಂದ ಬಳಲುತ್ತಿರುತ್ತದೆ. ಆದ ಕಾರಣ ಬೆಳಗ್ಗೆಯೂ ಆಹಾರ ತ್ಯಜಿಸಿದಾಗ, ದೇಹವು ಸಕ್ಕರೆ ಮತ್ತು ಕೊಬ್ಬಿನ ಆಹಾರಕ್ಕಾಗಿ ಹಂಬಲಿಸಲು ಪ್ರಾರಂಭಿಸುತ್ತದೆ.

ಜಾಸ್ತಿ ಹಸಿವು ಉಂಟಾದಾಗ, ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಗಮನಿಸದೆ ನೀವು ಕಂಡುಕೊಂಡದ್ದನ್ನು ತಿನ್ನುವ ಸಾಧ್ಯತೆ ಹೆಚ್ಚು. ಆದ್ದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

ಬೆಳಗಿನ ಸಮಯ ಉಪಹಾರ (Breakfast) ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ವಿಮರ್ಶಾತ್ಮಕವಾಗಿ ಕಡಿಮೆ ಮಟ್ಟದ ಪ್ರೋಟೀನ್ ಹೊಂದಿರುವ ಆಹಾರ ಸೇವಿಸುವುದರಿಂದ ದೇಹದಲ್ಲಿ ಕೆರಾಟಿನ್ ಮಟ್ಟಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

ಕೆರಾಟಿನ್ ಒಂದು ಪ್ರಮುಖ ಅಂಶವಾಗಿದ್ದು ಅದು ಕೂದಲು ಉದುರುವಿಕೆಯನ್ನು ಪ್ರಚೋದಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ನಿಲ್ಲಿಸುತ್ತದೆ. ಆದ್ದರಿಂದ, ಕೂದಲು ಉದುರುವುದನ್ನು ತಪ್ಪಿಸಲು ನೀವು ಪ್ರೋಟೀನ್‌ನಲ್ಲಿ ಸಮೃದ್ಧವಾಗಿರುವ ಆರೋಗ್ಯಕರ ಉಪಹಾರವನ್ನು ಪ್ರತಿದಿನ ಸೇವಿಸುವುದು ಒಳ್ಳೆಯದು.

ಬೆಳಗ್ಗಿನ ಉಪಹಾರ (Breakfast) ಬಿಡುವುದರಿಂದ ಚಯಾಪಚಯ ಕ್ರಿಯೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ನಮ್ಮ ದೇಹವು ಬೆಳಿಗ್ಗೆ ಕಾರ್ಯನಿರ್ವಹಿಸಲು ಶಕ್ತಿ ಅಗತ್ಯವಿದೆ. ಹಾಗಾಗಿ ದಿನದ ಮೊದಲ ಆಹಾರ ಬಿಟ್ಟುಬಿಟ್ಟರೆ, ಅದು ಚಯಾಪಚಯ (Metabolism) ಚಟುವಟಿಕೆಯನ್ನು ತಡೆಯುತ್ತದೆ ಹಾಗೂ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಇದನ್ನು ಓದಿ : Indrayani : ನದಿಯ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲು.!

ಬೆಳಗಿನ ಉಪಾಹಾರ (Breakfast) ವು ತೀವ್ರವಾದ, ದೀರ್ಘಕಾಲದ ಅಥವಾ ಹಸ್ತಕ್ಷೇಪದ ಅಧ್ಯಯನಗಳ ಮೂಲಕ ವರ್ಧಿತ ಗಮನ ಮತ್ತು ಅರಿವಿನ ಕಾರ್ಯಕ್ಕೆ ಲಿಂಕ್‌ಗಳನ್ನು ಸಹ ಪ್ರದರ್ಶಿಸಿದೆ. ಬೆಳಗಿನ ಉಪಾಹಾರವು ಅರಿವಿನ ಕಾರ್ಯವನ್ನು ಬೆಂಬಲಿಸುತ್ತದೆ. ಇದು ಏಕಾಗ್ರತೆ, ಸ್ಮರಣಶಕ್ತಿ ಮತ್ತು ಸಮಸ್ಯೆ-ಪರಿಹರಿಸುವ ಸಾಮರ್ಥ್ಯಗಳನ್ನು ಸುಧಾರಿಸುತ್ತದೆ, ಕೆಲಸದಲ್ಲಿ ಅಥವಾ ಶಾಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸುಲಭವಾಗುತ್ತದೆ.

ಬೆಳಿಗ್ಗೆ ತಿಂಡಿ (Breakfast) ಮಾಡುವ ಸಮಯ :

ಸಾಮಾನ್ಯವಾಗಿ ಬೆಳಿಗ್ಗೆ 7 ಗಂಟೆಗೆ ನಿಮ್ಮ ಉಪಹಾರವನ್ನು ತಿನ್ನಲು ಸೂಚಿಸಲಾಗುತ್ತದೆ.

ಬೆಚ್ಚಗಿನ ಉಪಹಾರಗಳಾದ ರಾಗಿ ರೊಟ್ಟಿ, ಬೆಚ್ಚಗಿನ ಓಟ್ ಮೀಲ್, ಗಂಜಿ ಅಥವಾ ಬೇಯಿಸಿದ ಮೊಟ್ಟೆಗಳಂತಹ ಬೆಚ್ಚಗಿನ ಉಪಹಾರಗಳು ಸುಲಭವಾಗಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

0

ಜನಸ್ಪಂದನ ನ್ಯೂಸ್, ಬೆಳಗಾವಿ : ವ್ಯತ್ತಿಯೋರ್ವ ತನಗೆ ಕಚ್ಚಿದ ಹಾವಿನ (Snake) ಸಮೇತ ವೈದ್ಯರ ಬಳಿ ಬಂದ ಅಪರೂಪದ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಇಂತಹ ಅಪರೂಪದ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಸಾಮಾನ್ಯವಾಗಿ ನಮಗೆ ಏನಾದ್ರು ಹಾವು (Snake) ಕಚ್ಚಿದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತೇವೆ.

ಇದನ್ನು ಓದಿ : Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!

ಆದರೆ ಕಚ್ಚಿದ ಹಾವನ್ನು (Snake) ಜೊತೆಗೆ ತೆಗೆದುಕೊಂಡು ಹೋಗಿರುವವರು ವಿರಳಾತಿ ವಿರಳ. ಆದರೆ ತನಗೆ ಕಚ್ಚಿದ ಹಾವಿನ ಸಮೇತ ವೈದ್ಯರ ಬಳಿ ಬಂದ ಅಪರೂಪದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ನಡೆದಿದೆ.

ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ರೈತನೊಬ್ಬನಿಗೆ ಹಾವು ಕಚ್ಚಿದೆ. ಆಗ ತನಗೆ ಕಚ್ಚಿದ ಹಾವನ್ನು (Snake) ಹಿಡಿದು ಅದರೊಂದಿಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿರುವ ಅಪರೂಪ ಘಟನೆ ನಡೆದಿದೆ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಹೀಗೆ ಕಚ್ಚಿದ ಹಾವಿ (Snake) ನೊಂದಿಗೆ ಆಸ್ಪತ್ರೆಗೆ ಬಂದ ರೈತನ್ನು ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ರೈತ ಯಲ್ಲಪ್ಪ ಎಂದು ಗುರುತಿಸಲಾಗಿದೆ.

ಅಂಬೇವಾಡಿ ಗ್ರಾಮದ ರೈತ ಯಲ್ಲಪ್ಪ ತಮ್ಮ ಹೊಲದಲ್ಲಿ ಕೆಲಸ ಮಾಡುವಾಗ ಹಾವೊಂದು ಕಚ್ಚಿದೆ. ಆಗ ರೈತ ಯಲ್ಲಪ್ಪ ತನಗೆ ಕಚ್ಚಿದ ಹಾವ (Snake) ನ್ನು ಡಬ್ಬಿಯಲ್ಲಿ ತೆಗೆದುಕೊಂಡು ಬಂದಿದ್ದಾನೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ರೈತ ಯಲ್ಲಪ್ಪ ತಮ್ಮ ಹೊಲದಲ್ಲಿ ಕೆಲಸ ಮಾಡುವಾಗ ವಿಷಕಾರಿ ಹಾವೊಂದು ಕಚ್ಚಿದೆ, ತಕ್ಷಣ ಆಸ್ಪತ್ರೆಗೆ ಹೊರಟ ಯಲ್ಲಪ್ಪ ತನ್ನ ಜೊತೆ ತನಗೆ ಕಚ್ಚಿದ ಕೊಳಕು ಮಂಡಲ ಹಾವ (Snake) ನ್ನ ಡಬ್ಬದಲ್ಲಿ ಹಾಕಿಕೊಂಡು ಬಂದಿದ್ದಾನೆ.

ಮಂಗಳವಾರ ರೈತ ಯಲ್ಲಪ್ಪನಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಯಲ್ಲಪ್ಪ ಜಿಲ್ಲಾ (ಬಿಮ್ಸ್) ಆಸ್ಪತ್ರೆಗೆ ಧಾವಿಸಿದ್ದಾರೆ. ಅಷ್ಟೆ ಅಲ್ಲ, ತನ್ನ ಜೊತೆ ತನಗೆ ಕಚ್ಚಿದ ಹಾವ (Snake)ನ್ನೂ ಕೂಡಾ ತಂದಿದ್ದಾನೆ.

ಡಾಕ್ಟರ್‌ಗೆ ಯಾವ ಹಾವು ಕಚ್ಚಿದೆ ಎಂಬುದು ತಿಳಿದರೆ ಚಿಕಿತ್ಸೆ ನೀಡಲು ಸುಲಭವಾಗುತ್ತದೆ ಎನ್ನುವ ದೃಷ್ಟಿಯಿಂದ ಯಲ್ಲಪ್ಪ ಈ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ : RRB : ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ ; 6,374 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ದೃಶ್ಯವನ್ನು ನೋಡಿದ ಆಸ್ಪತ್ರೆಯಲ್ಲಿದ್ದ ರೋಗಿಗಳು ಬೆಚ್ಚಿ ಬಿದ್ದಿದ್ದಾರೆ. ಸದ್ಯ ಬಿಮ್ಸ್‌ ಆಸ್ಪತ್ರೆಯಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಘಟನೆ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tution-Class

Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!

ಜನಸ್ಪಂದನ ನ್ಯೂಸ್‌, ಮೈಸೂರು : ಹನಿಟ್ರ್ಯಾಪ್‌ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಚಿತ್ರ ಏನೆಂದರೆ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸ್ವತಃ ಪೊಲೀಸ್ ಪೇದೆಯೇ ಸಾಥ್ ನೀಡಿರುವುದು.

ಹನಿಟ್ರ್ಯಾಪ್‌ (Honeytrap) ಪ್ರಕರಣದಲ್ಲಿ ಪೊಲೀಸ್‌ ಸಾಥ್‌ ನೀಡಿರುವುದು ಸ್ವತಃ ಪೊಲೀಸ್‌ ಇಲಾಖೆಗೆಯೇ ಶಾಕ್ ಆಗಿದ್ದು, ಯುವತಿ ಸೇರಿ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ ಪೊಲೀಸ್‌ ಸಿಬ್ಬಂದಿ ಕೂಡ ಇದ್ದಾನೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

‌ಕಂಪಲಾಪುರದ ಓರ್ವ ಬಟ್ಟೆ ವ್ಯಾಪಾರಿಯನ್ನು ಈ ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ ಲಕ್ಷಾಂತರ ರೂಪಾಯಿ ಸುಲಿಗೆ ನಡೆಸಲು ಪ್ರಯತ್ನಿಸಲಾಗಿದ್ದು, ಹನಿಟ್ರ್ಯಾಪ್ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಬಂಧಿಸಲಾಗಿದೆ.

ಕಂಪಲಾಪುರದ ದಿನೇಶ್ ಕುಮಾರ್ ಎಂಬವರು ತಮ್ಮ ಊರಿನಲ್ಲಿ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದಾರೆ. 3-4 ದಿನಗಳ ಹಿಂದೆ ಅವರ ಅಂಗಡಿಗೆ ಬಂದಿದ್ದ ಯುವತಿಯೊಬ್ಬರು ಬಟ್ಟೆ ಖರೀದಿಯ ನೆಪದಲ್ಲಿ ಪರಿಚಯ ಬೆಳೆಸಿ, ಬಳಿಕ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಮಾಡುತ್ತಿದ್ದರು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಕಳೆದ ಜೂನ್‌ 14ರಂದು ಮಧ್ಯಾಹ್ನ ನಮ್ಮ ಮನೆಯಲ್ಲಿ ಯಾರೂ ಇಲ್ಲ, ನೀವೂ ನಾನು ಕಳುಹಿಸುವ ಲೋಕೇಷನ್‌ ಮೂಲಕ ನಮ್ಮ ಚಿಕ್ಕಮ್ಮನ ಮನೆಗೆ ಬನ್ನಿ ಎಂದು ಯುವತಿ, ವ್ಯಾಪಾರಿಯನ್ನು ಮನೆಗೆ ಬರುವಂತೆ ಆಹ್ವಾನ ನೀಡಿದ್ದಾಳೆ.

ಯುವತಿಯ ಮಾತನ್ನು ನಂಬಿದ ವ್ಯಾಪಾರಿ, ಯುವತಿ ಹೇಳಿದ ಸ್ಥಳಕ್ಕೆ ಕಾರಿನಲ್ಲಿ ತೆರಳಿದ್ದಾರೆ. ಮನೆಗೆ ಬಂದ ವ್ಯಾಪಾರಿಯನ್ನು ಆಹ್ವಾನಿಸಿದ ಯುವತಿ ಡೋರ್‌ ಲಾಕ್‌ ಮಾಡಿ ಬರುವುದಾಗಿ ಹೇಳಿ, ಲಾಕ್‌ ಮಾಡದೆ‌ (Honeytrap ಉದ್ದೇಶಕ್ಕಾಗಿ) ಬಂದು ವ್ಯಾಪಾರಿ ಜೊತೆ ಆತ್ಮೀಯವಾಗಿ ಕುಳಿತ್ತಿದ್ದಾಳೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!

ಆಗ ಸ್ಥಳಕ್ಕೆ ಅಪರಿಚಿತರಿಬ್ಬರು ಬಂದು ಇಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬಂತೆ ದಾಳಿ ನಡೆಸಿ ದಿನೇಶ್ ಅವರನ್ನು ಹಿಗ್ಗಾಮುಗ್ಗ ಥಳಿಸಿ ಅದನ್ನು Honeytrap ಮಾಡಲು ವಿಡಿಯೋ ಶೂಟ್ ಮಾಡಿದ್ದಾರೆ. ಕೆಲ ಸಮಯದ ನಂತರ ಪೊಲೀಸ್‌ ಪೇದೆ (Honeytrap ಗುಂಪಿನ ಸದಸ್ಯ) ಶಿವಣ್ಣ ಅಲಿಯಾಸ್​ ಪಾಪಣ್ಣ, ಇದೇ ರೂಮಿಗೆ ಬಂದು “ನಿನ್ನನ್ನು ಬಿಟ್ಟು ಕಳಿಸಲು ನಾವು ಇವರೊಂದಿಗೆ ಮಾತನಾಡುತ್ತೇವೆ” ಎಂದು ದಿನೇಶ್​ ಕುಮಾರ್ ಅವರಿಗೆ ನಂಬಿಸಿ, 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.”

ಆಗ ವ್ಯಾಪಾರಿ ದಿನೇಶ್ ಅವರು ತಮ್ಮ ಸಹೋದರನಿಗೆ 10 ಲಕ್ಷ ರೂ. ಹಣವನ್ನು ತಾನು ಹೇಳುವ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಆದರೆ ದಿನೇಶ್‌ ಅವರ ಮಾತಿನಿಂದ ಸಂಶಯಗೊಂಡು ಹಣವನ್ನು ತೆಗೆದುಕೊಂಡು ಹೋಗುವ ಮುನ್ನ ದಿನೇಶನ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!

ತಮ್ಮ ಚಾಲಾಕಿ ಕೆಲಸ ಪೊಲೀಸರಿಗೆ ತಿಳಿದ ಹನಿಟ್ಯ್ರಾಪ್‌ ಗ್ಯಾಂಗ್‌ ವ್ಯಾಪಾರಿ ದಿನೇಶ್‌ ಕುಮಾರ ಅವರನ್ನು ಬಿಟ್ಟು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಪೊಲೀಸರು ಪೊಲೀಸ್‌, ಯುವತಿ ಸೇರಿ 5 ಜನರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : 20 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿನಿಯ ಸ್ನೇಹಿತನ ಮುಂದೆಯೇ ಸಾಮೂಹಿಕ ಅತ್ಯಾಚಾರ (Rape) ಎಸಗಿರುವ ಪೈಶಾಚಿಕ ಕೃತ್ಯ ನಡೆದಿದೆ.

ಈ ಆಘಾತಕಾರಿ ಘಟನೆ ಒಡಿಶಾ ರಾಜ್ಯದ ಭುವನೇಶ್ವರದ ಗೋಪಾಲ್‌ಪುರ ಬೀಚ್‌ನಲ್ಲಿ ನಡೆದಿದ್ದು, 10 ಜನ ದುರುಳರು ವಿದ್ಯಾರ್ಥಿನಿಯ ಸ್ನೇಹಿತನ ಮುಂದೆಯೇ ಸಾಮೂಹಿಕ ಅತ್ಯಾಚಾರ (Rape) ಎಸಗಿದ್ದಾರೆಂದು ತಿಳಿದು ಬಂದಿದೆ.

ಇದನ್ನು ಓದಿ : Helicopter crash : ಪೈಲಟ್​ ಸೇರಿ 6 ಮಂದಿ ಸಾವು.!

ಸಂತ್ರಸ್ತೆ ವಿದ್ಯಾರ್ಥಿನಿ ತನ್ನ ಸಹಪಾಠಿಯೊಂದಿಗೆ ಸಂಜೆ 6.30 ರ ಸುಮಾರಿಗೆ ಬೀಚ್‌ನಲ್ಲಿ ಕುಳಿತು ಮಾತನಾಡುತ್ತಿದ್ದಾಗ, ಸುಮಾರು 10 ಪುರುಷರು ಮೂರು ಮೋಟಾರ್ ಸೈಕಲ್‌ಗಳಲ್ಲಿ ಬಂದಿದ್ದಾರೆ. ಅದರಲ್ಲಿಯ ಇಬ್ಬರು ಫೋಟೋ ತೆಗೆಯಲು ಪ್ರಾರಂಭಿಸಿ, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ನಂತರ ಯುವಕರು ಹುಡುಗಿಯ ಸ್ನೇಹಿತನ ಕೈಗಳನ್ನು ಕಟ್ಟಿ, ವಿದ್ಯಾರ್ಥಿನಿಯನ್ನು ಹತ್ತಿರದ ಪಾಳುಬಿದ್ದ ಮನೆಗೆ ಎಳೆದೊಯ್ದು, ಅಲ್ಲಿ ಮೂವರು ಸರದಿಯಲ್ಲಿ ಅತ್ಯಾಚಾರ (Rape) ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸರದಿಯಂತೆ ಎರಡು ಗಂಟೆಗಳಿಗೂ ಹೆಚ್ಚು ಸಮಯ ಲೈಂಗಿಕ ದೌರ್ಜನ್ಯ (Rape) ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!

ಈ ಸಮಯದಲ್ಲಿ ಅತ್ಯಾಚಾರ (Rape) ಸಂತ್ರಸ್ತೆ ಎಷ್ಟೇ ಕೂಗಿ ಬೇಡಿಕೊಂಡರೂ ಕಾಮುಕರು ಬಿಡಲಿಲ್ಲ. ದುಷ್‌ಕೃತ್ಯದ ನಂತರ ಅಪರಾಧಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಧೈರ್ಯ ತೋರಿಸಿದ ಅತ್ಯಾಚಾರ (Rape) ಸಂತ್ರಸ್ತೆ ರಾತ್ರಿ 11 ಗಂಟೆಗೆ ದೂರು ನೀಡಲು ಗೋಪಾಲಪುರ ಪೊಲೀಸ್ ಠಾಣೆಗೆ ಹೋದರು.

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲಾ ಅತ್ಯಾಚಾರ (Rape) ಶಂಕಿತ ಆರೋಪಿಗಳು 19 ರಿಂದ 23 ವರ್ಷ ವಯಸ್ಸಿನವರಾಗಿದ್ದು, ಇವರಲ್ಲಿ ಶಾಲೆ ಮತ್ತು ಕಾಲೇಜು ಬಿಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಆರೋಪಿಗಳಾರು ಸ್ಥಳೀಯರಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ.

ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (Cholesterol) ಹೆಚ್ಚಾದಾಗ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಕೈಯಲ್ಲಿ ಮರಗಟ್ಟುವಿಕೆ, ಕಾಲುಗಳಲ್ಲಿ ನೋವು, ಎದೆ ನೋವು, ವಾಕರಿಕೆ, ದೃಷ್ಟಿ ಮಂದವಾಗುವುದು, ಕಪ್ಪು ಕಲೆಗಳು, ಕಣ್ಣುಗಳಲ್ಲಿ ನೋವು ಮತ್ತು ಕಣ್ಣುಗಳ ಸುತ್ತಲಿನ ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು ಸೇರಿದಂತೆ ಇತರೆ ಲಕ್ಷಣಗಳು ಕಾಣಿಸಿಕೊಂಡರೆ ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (Cholesterol) ಹೆಚ್ಚಾಗಿದೆ ಅಂತನೇ ಅರ್ಥ.!

ಸಾಮಾನ್ಯವಾಗಿ ಕೆಟ್ಟ ಜೀವನಶೈಲಿ ಮತ್ತು ನಮ್ಮ ಆಹಾರ ಪದ್ಧತಿಯಿಂದ ಈ ಕೆಟ್ಟ ಕೊಲೆಸ್ಟ್ರಾಲ್ (Cholesterol) ನಮ್ಮ ದೇಹದಲ್ಲಿ ಹೆಚ್ಚಾಗುತ್ತಿದ್ದು, ಹೀಗಾಗಿ ನಮ್ಮ ಆಹಾರ ಪದ್ದತಿ ಮತ್ತು ಜೀವನ ಶೈಲಿ ಬದಲಾಯಿಸಿಕೊಳ್ಳುವ ಮೂಲಕ ಹೆಚ್ಚಾಗುತ್ತಿರುವ ಈ ಕೆಟ್ಟ ಕೊಲೆಸ್ಟ್ರಾಲ್‌ನ್ನ ನಿಯಂತ್ರಿಸಬಹುದು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ರಕ್ತ ಪರಿಚಲನೆ ಸುಧಾರಿಸಲು ಮತ್ತು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ವೈದ್ಯರು ಔಷಧಿಯನ್ನು ಸೇವಿಸುವಂತೆ ತಮಗೆ ಹೇಳಬಹುದು. ಆದರೆ ಆರಂಭಿಕ ಹಂತದಲ್ಲಿ ನಮ್ಮ ಮನೆಯಲ್ಲಿಯೇ ಸಿಗುವ ಈ ಪದ್ದಾರ್ಥಗಳಿಂದ ಹೆಚ್ಚುತ್ತಿರುವ ಈ ಕೊಲೆಸ್ಟ್ರಾಲ್‌ (Cholesterol) ನ್ನು ನಿಯಂತ್ರಿಸಹುದು.

ನಮ್ಮ ಮನೆಯಲ್ಲಿಯೇ ಸಿಗುವ ಈ 5 ಮನೆಮದ್ದುಗಳನ್ನು ಸೇವಿಸುವ ಮೂಲಕ ರಕ್ತನಾಳಗಳಲ್ಲಿ ಸಂಗ್ರಹವಾದ ಕೆಟ್ಟ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!
ಕೊಲೆಸ್ಟ್ರಾಲ್‌ ಕಡಿಮೆ ಮಾಡುವ 5 ಮನೆಮದ್ದುಗಳು :
ಕರಿಬೇವು :

ಪ್ರತಿದಿನ ನಮ್ಮ ಅಡುಗೆ ಮನೆಯಲ್ಲಿ ಬಳಸುವ ಕರಿಬೇವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿ. ಕರಿಬೇವಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಉತ್ತಮ ಕೊಲೆಸ್ಟ್ರಾಲ್ (Cholesterol) ನ್ನು ಹೆಚ್ಚಿಸಲು ಅತ್ಯಗತ್ಯ.

ಇನ್ನು ನೀವು ನೀವು ಪ್ರತಿದಿನ ಅಡುಗೆಯಲ್ಲಿ 8-10 ಕರಿಬೇವಿನ ಎಲೆಗಳನ್ನು ಬಳಸುವ ಮೂಲಕ ಉತ್ತಮ ಪ್ರಯೋಜನಗಳನ್ನು ಪಡೆಯಲು ಸಹಕಾರಿ. ಹಾಗೆಯೇ ನೀವು ಅದರ ರಸವನ್ನು ಸಹ ಕುಡಿಯುವ ಮೂಲಕ ಕೊಲೆಸ್ಟ್ರಾಲ್‌ (Cholesterol) ಪ್ರಮಾಣವನ್ನು ಕಡಿಮೆ ಮಾಡಬಹುದು.

ಕೊತ್ತಂಬರಿ ಸೊಪ್ಪು :

ಪ್ರತಿ ಮನೆಯಲ್ಲೂ ಅಡುಗೆಯಲ್ಲಿ ಬಳಸುವ ಸಾಮಾನ್ಯವಾದ ಸೊಪ್ಪು ಈ ಕೊತ್ತಂಬರಿ. ಆದರೆ ಬಹಳಷ್ಟು ಜನಕ್ಕೆ ಈ ಕೊತ್ತಂಬರಿ ಸೊಪ್ಪಿನ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಈ ಸೊಪ್ಪು ಅಡುಗೆಯ ರುಚಿ ಅಷ್ಟೆ ಹೆಚ್ಚಿಸುವುದಿಲ್ಲ, ಬದಲಿಗೆ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಬಹಳ ಪ್ರಯೋಜನಕಾರಿಯಾಗಿದೆ.

ಕೊತ್ತಂಬರಿ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ, ನೀವು ಹೆಚ್ಚಿನ ಕೊಲೆಸ್ಟ್ರಾಲ್ (Cholesterol) ಸಮಸ್ಯೆಯನ್ನು ಗುಣಪಡಿಸಬಹುದು. ಸಲಾಡ್ ಮೇಲೆ ಸೇರಿಸುವ ಮೂಲಕ ಅಥವಾ ಅದರಿಂದ ಚಟ್ನಿ ಮಾಡುವ ಮೂಲಕ ಕೊತ್ತಂಬರಿ ಸೊಪ್ಪನ್ನು ತಿನ್ನಬಹುದು.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!
ಜಾಮೂನ್/ನೇರಳೆ ಎಲೆಗಳು :

ಇನ್ನು ಕೊಲೆಸ್ಟ್ರಾಲ್‌ ಕಡಿಮೆ ಮಾಡುವಲ್ಲಿ ಈ ಜಾಮೂನ್/ನೇರಳೆ ಎಲೆಗಳು ಮಹತ್ವದ ಪಾತ್ರವಹಿಸುತ್ತವೆ. ಜಾಮೂನ್/ನೇರಳೆ ಎಲೆಗಳು ಉತ್ಕರ್ಷಣ ನಿರೋಧಕಗಳು, ಆಂಥೋಸಯಾನಿನ್‌ಗಳು ಇತ್ಯಾದಿ ಗುಣಗಳನ್ನು ಹೊಂದಿದ್ದು, ಅದು ರಕ್ತನಾಳಗಳಲ್ಲಿ ಸಂಗ್ರಹವಾದ ಕೊಬ್ಬ (Cholesterol) ನ್ನು ಕಡಿಮೆ ಮಾಡಲು ತುಂಬಾ ಸಹಕಾರಿ.

ಈ ನೇರಳೆ ಎಲೆಗಳನ್ನು ಪುಡಿ ರೂಪದಲ್ಲಿ ತಿನ್ನಬಹುದು. ಇಲ್ಲವಾದರೆ ನೀವು ದಿನಕ್ಕೆ 1-2 ಬಾರಿ ಅದರ ಚಹಾ ಅಥವಾ ಕಷಾಯವನ್ನು ತಯಾರಿಸಿ ಕುಡಿಯಬಹುದು.
ಮೆಂತ್ಯ ಎಲೆಗಳು :

ಮೆಂತ್ಯ, ಇದೊಂದು ಸರಳ ತರಕಾರಿ. ಇದರ ಎಲೆಗಳು ಔಷಧೀಯ ಗುಣಗಳನ್ನು ಹೊಂದಿದ್ದು, ದೇಹದಲ್ಲಿ ಸಂಗ್ರಹವಾದ ಕೆಟ್ಟ ಕೊಲೆಸ್ಟ್ರಾಲ್ (Cholesterol) ಮತ್ತು ಟ್ರೈಗ್ಲಿಸರೈಡ್‌ಗಳ ಆರೋಗ್ಯಕರ ಮಟ್ಟಕ್ಕೆ ಸಂಬಂಧಿಸಿವೆ ಎಂದು ಹೇಳಲಾಗುತ್ತಿದೆ.

ಸಾಮಾನ್ಯವಾಗಿ ನೀವು ಮೆಂತ್ಯ ಎಲೆಗಳನ್ನು ತಿನ್ನವ ಮೂಲಕ ನಿಮ್ಮ ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುವ ಕೊಲೆಸ್ಟ್ರಾಲ್‌ನ್ನು ತಡೆಯಬಹುದು.

ಇದನ್ನು ಓದಿ : Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!
ತುಳಸಿ ಎಲೆಗಳು :

ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸುವಲ್ಲಿ ತುಳಸಿ ಎಲೆಗಳು ಬಹಳ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ತುಳಸಿ ಎಲೆಗಳು ಚಯಾಪಚಯ ಒತ್ತಡವನ್ನು ಕಡಿಮೆ ಮಾಡಲು ಕೆಲಸ ಮಾಡುತ್ತವೆ.

ಇದು ದೇಹದ ತೂಕ – ಕೊಲೆಸ್ಟ್ರಾಲ್‌ (Cholesterol) ನ್ನು ಕಾಪಾಡಿಕೊಳ್ಳುತ್ತದೆ. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನಬಹುದು.