Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್ಮೆಂಟ್ವೊಂದರಲ್ಲಿ ನಟಿ ಹುಮೈರಾ (Humaira) ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯಿಂದ ಪಾಕಿಸ್ತಾನಿ ಮನರಂಜನಾ ಕ್ಷೇತ್ರದಿಂದ […]
ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್ಮೆಂಟ್ವೊಂದರಲ್ಲಿ ನಟಿ ಹುಮೈರಾ (Humaira) ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯಿಂದ ಪಾಕಿಸ್ತಾನಿ ಮನರಂಜನಾ ಕ್ಷೇತ್ರದಿಂದ […]
ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಯ ಶಹಾಪುರದ ಜೋಷಿ ಮಾಳ ಪ್ರದೇಶದಲ್ಲಿ ಬುಧವಾರ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ, ಅದರಲ್ಲಿ ಮೂವರು ಸಾವಿಗೀಡಾಗಿದ್ದರೆ,
ಜನಸ್ಪಂದನ ನ್ಯೂಸ್, ಡೆಸ್ಕ್ : ಗುಜರಾತ್ನ ಮಹಿಸಾಗರ್ ನದಿಗೆ ನಿರ್ಮಿಸಲಾದ ಹಳೆಯ ಸೇತುವೆ (bridge) ಕುಸಿದು ಭೀಕರ ದುರಂತ ಸಂಭವಿಸಿದ್ದು, ಈ ಅಪಘಾತದಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ ಹಾಗೂ
ಜನಸ್ಪಂದನ ನ್ಯೂಸ್, ಆರೋಗ್ಯ : ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಮಹಿಳೆಯರಲ್ಲಿ ಹೃದಯ (heart attack) ಸಂಬಂಧಿತ ಕಾಯಿಲೆಗಳ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಅಮೇರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ
ಜನಸ್ಪಂದನ ನ್ಯೂಸ್, ಡೆಸ್ಕ್ : ಟಿಎಂಸಿ ನಾಯಕನೋರ್ವ ಸಿಗರೇಟ್ ಸೇದುತ್ತ ವಿದ್ಯಾರ್ಥಿನಿ ಕೈಯಿಂದ ಮಸಾಜ್ (massage) ಮಾಡಿಸಿಕೊಂಡ ಘಟನೆಯೊಂದು ನಡೆದಿದೆ. ಪ.ಬಂಗಾಳದ ಸೋನಾರ್ಪುರ ಕಾಲೇಜಿನಲ್ಲಿ ತೃಣಮೂಲ ಕಾಂಗ್ರೆಸ್ನ
ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರತಿಯೊಬ್ಬರೂ ತಮ್ಮ ಗೆಳತಿಗೆ ವಿಶೇಷ ರೀತಿಯಲ್ಲಿ ಪ್ರಪೋಸ್ (Proposing) ಮಾಡಲು ಬಯಸುತ್ತಾರೆ. ಇದಕ್ಕಾಗಿ ಹಲವು ಜನರು ವಿಭಿನ್ನ ಸಿದ್ಧತೆಗಳನ್ನು ಮಾಡಿಕೊಂಡು, ಆ ಕ್ಷಣವನ್ನು
ಜನಸ್ಪಂದನ ನ್ಯೂಸ್, ಶಿವಮೊಗ್ಗ : ದೆವ್ವ (Devil) ಓಡಿಸುವ ನೆಪದಲ್ಲಿ ಮಹಿಳೆಗೆ ಅಮಾನುಷ ಹಲ್ಲೆ ಮಾಡಿದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿಯೇ ದುರ್ಮರಣ ಹೊಂದಿದ ದುರ್ಘಟನೆ ನಡೆದಿದೆ. ಸಮೀಪದ
ಜನಸ್ಪಂದನ ನ್ಯೂಸ್, ಡೆಸ್ಕ್ : ಇದೀಗ ಸುದ್ದಿಯಾಗಿರುವ ಆಶ್ಚರ್ಯಕಾರಿ ರಾಜಸ್ಥಾನದಲ್ಲಿ ನಡೆದ ಪ್ರಕರಣವೊಂದು ರಾಜ್ಯದ ಪೊಲೀಸ್ ಇಲಾಖೆಯ ಭದ್ರತಾ ವ್ಯವಸ್ಥೆಯೇ ಪ್ರಶ್ನೆಗೆ ಒಳಪಡಿಸಿರುವಂತಾಗಿದೆ. ಎರಡು ವರ್ಷಗಳಿಂದ ನಕಲಿ
ಜನಸ್ಪಂದನ ನ್ಯೂಸ್, ಡೆಸ್ಕ್ : ಯುವತಿ ಸ್ನಾನ ಮಾಡುವುದನ್ನು ಲೈವ್ ಆಗಿ ನೋಡಲು ರಹಸ್ಯ ಕ್ಯಾಮೆರಾ (Camera) ಒಂದನ್ನು ಮನೆ ಮಾಲೀಕ ಬಾತ್ ರೂಂನಲ್ಲಿಟ್ಟಿರುವ ಘಟನೆಯೊಂದು ನಡೆದಿರುವುದು
ಜನಸ್ಪಂದನ ನ್ಯೂಸ್, ಅಥಣಿ (ಬೆಳಗಾವಿ) : ಕೊಲ್ಲಾಪುರ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆದು ವಾಪಸ್ ಹೊರಟಾಗ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ
ಜನಸ್ಪಂದನ ನ್ಯೂಸ್, ರಾಯಚೂರು : ರಾಯಚೂರು ಗ್ರಾಮೀಣ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆ (Prostitution) ರಾಕೆಟ್ನ್ನು ಭೇದಿಸಲು ಯಶಸ್ವಿಯಾಗಿದ್ದಾರೆ. ನಗರ ಹೊರವಲಯದ ಕುಕನೂರು ಕ್ರಾಸ್ ಬಳಿ
ಜನಸ್ಪಂದನ ನ್ಯೂಸ್, ತುಮಕೂರು : ದಾವಣಗೆರೆ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ (PSI) ನಾಗರಾಜು (35) ಅವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆಯೊಂದು