ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 68

Israel-Iran Conflict : 2ನೇ ದಿನವು ತೀವ್ರ ವಾಯು ದಾಳಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ (Israel-Iran Conflict) 2ನೇ ದಿನವೂ ತೀವ್ರ ವಾಯುದಾಳಿಯ ಮೂಲಕ ಮುಂದುವರೆದಿದೆ.

ಶುಕ್ರವಾರ ದಿನವಾದ ನಿನ್ನೆ ಇಸ್ರೇಲ್ (Israel), ಇರಾನ್‌ನ ಪರಮಾಣು ತಾಣಗಳು (Nuclear sites) ಮತ್ತು ಮಿಲಿಟರಿ ನಾಯಕರ ವಿರುದ್ಧ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಹಿನ್ನಲೆಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಂತರರಾಷ್ಟ್ರೀಯ ಕರೆಗಳ ಹೊರತಾಗಿಯೂ ಇರಾನ್ (Iran) ಬ್ಯಾಲಿಸ್ಟಿಕ್ ಕ್ಷಿಪಣಿ (Ballistic missile) ಮತ್ತು ಡ್ರೋನ್ (Drone) ದಾಳಿಗಳ ಮೂಲಕ  ಇಸ್ರೇಲ್‌ಗೆ ಪ್ರತಿಕ್ರಿಯಿಸಿದೆ.

ಶುಕ್ರವಾರ ಮುಂಜಾನೆ ಪ್ರಾರಂಭವಾದ ಇಸ್ರೇಲ್‌ (Israel) ನ ವ್ಯಾಪಕ ದಾಳಿಗಳು ಇರಾನ್‌ನ ನಾಲ್ವರು ಉನ್ನತ ಭದ್ರತಾ ಮುಖ್ಯಸ್ಥರು ಸೇರಿದಂತೆ 70 ಕ್ಕೂ ಹೆಚ್ಚು ಜನರನ್ನು ಕೊಂದಿವೆ ಮತ್ತು ನಟಾಂಜ್‌ನಲ್ಲಿರುವ ಇರಾನ್‌ನ ಪ್ರಮುಖ ಪರಮಾಣು ತಾಣವನ್ನು ಹಾನಿಗೊಳಿಸಿವೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಶನಿವಾರ ಇರಾನ್, ಇಸ್ರೇಲ್ (Israel) ಮೇಲೆ ಡಜನ್‌ಗಟ್ಟಲೆ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಈ ದಾಳಿಯಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್‌ಗಟ್ಟಲೆ ಸಾರ್ವಜನಿಕರು ಗಾಯಗೊಂಡಿದ್ದಾರೆ.

ಎರಡು ಭಾರಿ ಶಸ್ತ್ರಸಜ್ಜಿತ ದೇಶಗಳ ನಡುವಿನ ದಶಕಗಳಲ್ಲಿ ನಡೆದ ಅತ್ಯಂತ ಭೀಕರ ಹೋರಾಟವು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಳವಳಗಳನ್ನು ಹುಟ್ಟುಹಾಕಿದೆ.

ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ನಿಗ್ರಹಿಸಲು ಯುನೈಟೆಡ್ ಸ್ಟೇಟ್ಸ್ (United States) ಮತ್ತು ಇರಾನ್ ಹೊಸ ರಾಜತಾಂತ್ರಿಕ ಒಪ್ಪಂದವನ್ನು ಮಾತುಕತೆ ನಡೆಸುತ್ತಿರುವಾಗ ಇಸ್ರೇಲ್ ದಾಳಿ ಸಂಭವಿಸಿದೆ. ಇಸ್ರೇಲ್ ತನ್ನ ಪ್ರಮುಖ ಪ್ರಾದೇಶಿಕ ಪ್ರತಿಸ್ಪರ್ಧಿ ಇರಾನ್ (Iran) ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುವತ್ತ ಪ್ರಗತಿ ಸಾಧಿಸುತ್ತಿದೆ ಎಂದು ವಾದಿಸಿದೆ, ಇದನ್ನು ಇಸ್ರೇಲ್ ಅಸ್ತಿತ್ವದ ಬೆದರಿಕೆ ಎಂದು ಪರಿಗಣಿಸುತ್ತದೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಇರಾನ್ ರಾಜಧಾನಿ ಟೆಹ್ರಾನ್ (The capital is Tehran.) ನಿವಾಸಿಗಳು ಶನಿವಾರ ಬೆಳಿಗ್ಗೆ ಸ್ಫೋಟಗಳ ಶಬ್ದ ಕೇಳಿಬಂದಿದ್ದು, ಇರಾನ್ (Iran) ವಾಯು ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಿವೆ ಎಂದು ವರದಿ ಮಾಡಿದ್ದಾರೆ. ಇಸ್ರೇಲ್ ಸೇನೆಯು ಟೆಹ್ರಾನ್ ಸುತ್ತಮುತ್ತಲಿನ ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ಸರಣಿ ದಾಳಿಗಳನ್ನು ನಡೆಸಿದೆ ಎಂದು ಹೇಳಿದೆ.

ಇಸ್ರೇಲ್ (Israel) ಗುರಿಗಳಲ್ಲಿ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣ (Mehrabad Airport) ದಲ್ಲಿರುವ ಮಿಲಿಟರಿ ಜೆಟ್ ಹ್ಯಾಂಗರ್ ಸೇರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ಶನಿವಾರ ಬೆಳಿಗ್ಗೆ ವರದಿ ಮಾಡಿದೆ.

ಇರಾನ್‌ನಲ್ಲಿ ನಿಖರವಾದ ಸಾವುನೋವುಗಳನ್ನು ದೃಢೀಕರಿಸಲು ಸಾಧ್ಯವಾಗಲಿಲ್ಲ, ಆದರೆ ಇಸ್ರೇಲ್‌ನ ವಿಶ್ವಸಂಸ್ಥೆಯ ರಾಯಭಾರಿ ಅಮೀರ್ ಸಯೀದ್ ಇರವಾನಿ ಭದ್ರತಾ ಮಂಡಳಿಗೆ ಇಸ್ರೇಲ್ ದಾಳಿಯಲ್ಲಿ 78 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ಇಸ್ರೇಲ್‌ನಾದ್ಯಂತ, ಬಲವರ್ಧಿತ ಬಾಂಬ್ ಶೆಲ್ಟರ್‌ ವಾಯುದಾಳಿ ಸೈರನ್‌ಗಳು ಕೂಗುತ್ತಿದ್ದವು, ಒಳಬರುವ ಕ್ಷಿಪಣಿ ಗುಂಡಿನ ಎಚ್ಚರಿಕೆ ನೀಡುತ್ತಿದ್ದವು. ಇಸ್ರೇಲ್‌ನ ಅತ್ಯಾಧುನಿಕ ಕ್ಷಿಪಣಿ ವಿರೋಧಿ ರಕ್ಷಣಾ ವ್ಯವಸ್ಥೆಗಳು ಕ್ಷಿಪಣಿಗಳನ್ನು ಪ್ರತಿಧ್ವನಿಸುತ್ತಿದ್ದಂತೆ ಜೋರಾದ ಸ್ಫೋಟಗಳು ತಲೆಯ ಮೇಲೆ ಪ್ರತಿಧ್ವನಿಸಿದವು.

ಶನಿವಾರ ಬೆಳಿಗ್ಗೆ ಇರಾನಿ (Iran) ನ ಕ್ಷಿಪಣಿ ದಾಳಿಯ ನಂತರ ಮಧ್ಯ ಇಸ್ರೇಲ್‌ನಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದರು ಮತ್ತು ಸುಮಾರು 19 ಜನರು ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಆರೋಗ್ಯ ಕಾರ್ಯಕರ್ತರು ತಿಳಿಸಿದ್ದಾರೆ.

ಬಾಂಬ್‌ನಿಂದ ಮನೆಗಳು ತೀವ್ರವಾಗಿ ಹಾನಿಗೊಳಗಾಗಿರುವುದನ್ನು ತೋರಿಸುವ  ವಿಡಿಯೋಗಳನ್ನು ದೇಶದ ತುರ್ತು ಸೇವೆಯಾದ ಮ್ಯಾಗೆನ್ ಡೇವಿಡ್ ಅಡೋಮ್ ಬಿಡುಗಡೆ ಮಾಡಿದ್ದಾರೆ. ಟೆಲ್ ಅವೀವ್‌ (Tel Aviv) ನ ಪೂರ್ವಕ್ಕೆ ಉಪನಗರವಾದ ರಾಮತ್ ಗ್ಯಾನ್‌ (Ramat Gan) ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಸಮಯದಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಈ ಹಿಂದೆ ದಾಳಿಗಾಗಿ ಇಸ್ರೇಲ್ (Israel) ನ್ನು ಶಿಕ್ಷಿಸುತ್ತಿರುವುದಾಗಿ ಹೇಳಿದ್ದರು. ಇರಾನ್‌ನ ಪ್ರಬಲ ರಾಜ್ಯ ಭದ್ರತಾ ಸಂಸ್ಥೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್, ಗುರಿಗಳು ಇರಾನ್ ಮೇಲೆ ದಾಳಿ ಮಾಡಲು ಬಳಸಲಾಗುವ ಇಸ್ರೇಲಿ ಮಿಲಿಟರಿ ತಾಣಗಳಾಗಿವೆ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರ್ಯಾಚರಣೆಯು “ಎಷ್ಟು ಕಾಲ ಬೇಕಾದರೂ” ಇರುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಸ್ರೇಲ್ (Israel) ಸಾರ್ವಜನಿಕರಿಗೆ ಕಠಿಣ ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದ್ದಾರೆ. ಶುಕ್ರವಾರ ರಾತ್ರಿ ವೀಡಿಯೊ ಹೇಳಿಕೆಯಲ್ಲಿ, ಇರಾನ್ “ಎಂದಿಗೂ ದುರ್ಬಲವಾಗಿಲ್ಲ” ಎಂದು ಅವರು ವಾದಿಸಿದ್ದಾರೆ.

Courtesy : The NewYork Times

Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳಿಬ್ಬರು ರೋಮ್ಯಾನ್ಸ್ (romance) ಆಗ್ ಲವ್ ಕ್ಲಾಸ್‌ಗೆ ಹಾಜರಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Love Is Blind ಅಂತ ಹೇಳಿ ನಡು ಬೀದಿಯಲ್ಲಿ ರೋಮ್ಯಾನ್ಸ್ (romance) ಮಾಡಲು ಮುಂದಾದರೆ ಏನಾಗುತ್ತದೆ ಅಂತ ಈ ವಿಡಿಯೋ ನೋಡಿದರೆ ತಿಳಿಯುತ್ತೆ. ಯಾವುದು ಎಲ್ಲಿ.? ಯಾವಾಗ.? ಎಂಬ ಪರಿಜ್ಞಾನ ಇಲ್ಲದಿದರೇ ಮಾನ ಮರ್ಯಾದಿ ಮೂರು ಕಾಸಿಗೆ ಹರಾಜ್‌ ಹಾಕಬೇಕಾಗುತ್ತೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಈ ಮಾನ ಮರ್ಯಾದಿ ಅಂತ ಇದ್ದೋರು ಹೀಗೆಲ್ಲಾ ನಡುಬೀದಿಯಲ್ಲಿ ರೋಮ್ಯಾನ್ಸ್ (romance) ಮಾಡೋದಿಲ್ಲ ಬಿಡಿ‌ ಅಂತ ತಾವು ಅನ್ನುತ್ತಿದ್ದರೆ ಅದು ಅಷ್ಟೆ ನಿಜ.

ಈ ಪ್ರೀತಿಯಲ್ಲಿ ಬಿದ್ದವರಿಗೆ ಬಾಹ್ಯ ಪ್ರಪಂಚದ ಪರಿಜ್ಞಾನವೇ ಇಲ್ಲದೇ ತಮ್ಮದೇ ಲೋಕದಲ್ಲಿ ವಿಹರಿಸುತ್ತಾರೆ ಎಂದು ಹೇಳುವುದನ್ನು ನೀವು ಕೇಳಿರಬಹುದು. ಜೊತೆಗೆ ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಕೆಲವು ಘಟನೆಗಳನ್ನು ನೋಡಿದಾಗ ಈ ಮಾತು ನಿಜವೆನಿಸುತ್ತದೆ.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

ಕಳೆದ ಕೆಲ ದಿನಗಳ ಹಿಂದೆ ಮೆಟ್ರೋ ನಿಲ್ದಾಣದಲ್ಲಿಯೇ ಪ್ರೇಮಿಗಳಿಬ್ಬರು ರೋಮ್ಯಾನ್ಸ್ (romance) ಮಾಡೋ ವಿಡಿಯೋ ವೈರಲ್‌ ಆಗಿತ್ತು. ಅಷ್ಟೆ ಏಕೆ ಚಲಿಸುವ ಬೈಕ್‌ ಒಂದರಲ್ಲಿ ಯುವಕ ಯುವತಿಯರು ಸಾರ್ವಜನಿಕ ರಸ್ತೆಯಲ್ಲಿಯೇ ರೋಮ್ಯಾನ್ಸ್ (romance) ಮಾಡೋ ವಿಡಿಯೋ ಕೂಡ ವೈರಲ್‌ ಆಗಿದ್ದು ತಮಗೆ ಗೊತ್ತೇ ಇದೆ.

ಇಷ್ಟಾದರೂ ಸಹ ಆಗಾಗ ಈ ರೀತಿಯ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಮತ್ತೇ ಪ್ರೇಮಿಗಳಿಬ್ಬರ ಅತಿರೇಕದ ವರ್ತನೆಯ (romance) ವಿಡಿಯೋವೊಂದು ವೈರಲ್‌ ಆಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಕಾಲೇಜ್ ಬಂಕ್ ಮಾಡಿ ನಡುಬೀದಿಯಲ್ಲೇ ರೋಮ್ಯಾನ್ಸ್ (romance) ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!
ವಿಡಿಯೋದಲ್ಲೇನಿದೆ.?

ಈ ವಿಡಿಯೋದಲ್ಲಿ ಕಾಲೇಜ್ ಬಂಕ್ ಮಾಡಿ ನಡುರಸ್ತೆಯಲ್ಲಿಯೇ ಯುವಕ-ಯುವತಿ ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ವಿದ್ಯಾರ್ಥಿಗಳು ಕಿರಿದಾದ ಜನಸಂದಣಿಯಿಲ್ಲದ ಪ್ರದೇಶದಲ್ಲಿರುವ ಬೀದಿ ತಮ್ಮ ರೋಮ್ಯಾನ್ಸ್‌ (romance) ಗೆ ಹೇಳಿ ಮಾಡಿದಿಸಿದ ಸ್ಥಳವೆಂದು ಆಯ್ದುಕೊಂಡಿರಬಹುದು.

ವೈರಲ್‌ ವಿಡಿಯೋದಲ್ಲಿಯ ಯುವಕ (ವಿದ್ಯಾರ್ಥಿ) ಗೆಳತಿ (ವಿದ್ಯಾರ್ಥಿನಿ) ಯನ್ನು ಅಪ್ಪಿ ಮುದ್ದಾಡಿಕೊಳ್ಳುತ್ತಿರುವುದನ್ನು ಕಾಣಬಹುದು. ಹಾಗೇಯೆ ಅಪ್ಪಿಕೊಳ್ಳುತ್ತ ಯುವಕನು ಯುವತಿಯನ್ನು ಎತ್ತಿಕೊಂಡು ತಿರುಗಿಸುತ್ತಾನೆ. ಈ ದೃಶ್ಯವನ್ನು ಸ್ಥಳೀಯ ನಿವಾಆಸಯೊಬ್ಬರು ಮೊಬೈನ್‌ನಲ್ಲಿ ರಿಕಾರ್ಡ್‌ ಮಾಡಿಕೊಂಡಿದ್ದಾರೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಸದ್ಯ ವಿಡಿಯೋವನ್ನು @manojsh28986262 ಎಂಬ ʼಎಕ್ಸ್ʼ ಖಾತೆಯಲ್ಲಿ ಜೂನ್ 2 ರಂದು ಹಂಚಿಕೊಂಡಿದ್ದು, ಇಲ್ಲಿಯವರೆಗೆ 381.4K, Views ಪಡೆದುಕೊಂಡಿದೆ. ಅದರಲ್ಲಿ “सड़क छाप आशिकों ने मोहल्ले की गलियों को ही इन्होंने पिकनिक पार्क बना दिया !!” ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣ (social media) ದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಖಾರವಾಗಿಯೇ ಕಾಮೆಂಟ್ ಮಾಡಿ ಪ್ರೇಮಿಗಳ ಚಳಿ ಬಿಡಿಸಿದ್ದಾರೆ.

ಇದನ್ನು ಓದಿ : ನಿಮಗಿದು ಗೊತ್ತೇ.? non-stick pan ನಲ್ಲಿ ಅಡುಗೆ ಮಾಡಿದರೆ ಎಷ್ಟೊಂದು ಹಾನಿ.!
Romance Video ಇಲ್ಲಿದೆ ನೋಡಿ :

https://twitter.com/i/status/1929531156833210527

Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!

0

ಜನಸ್ಪಂದನ ನ್ಯೂಸ್, ಡೆಸ್ಕ್ : ನಾವು ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ದವಸ, ಧಾನ್ಯ, ಸೊಪ್ಪು (Greens), ಹಣ್ಣುಗಳ ಜೊತೆಗೆ ಹಸಿರು ತರಕಾರಿಗಳನ್ನು ಸಹ ಸೇರಿಸಬೇಕಾಗುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ (winter) ಹೆಚ್ಚಾಗಿ ದೊರಕುವ ಈ ಸೊಪ್ಪನ್ನು (Greens) ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.

ಹೌದು, ಮೆಂತ್ಯ ಸೊಪ್ಪಿನಲ್ಲಿ ಪೊಟಾಷಿಯಂ, ಮ್ಯಾಂಗನೀಸ್, ಕ್ಯಾಲ್ಸಿಯಂ (Calcium), ವಿಟಮಿನ್ ಎ, ವಿಟಮಿನ್ ಸಿ, ಸೆಲೆನಿಯಂ, ವಿಟಮಿನ್ ಸಿ ಯಂತಹ ಪೋಷಕಾಂಶಗಳು ಕಂಡುಬರುತ್ತವೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಕೂದಲನ್ನು ಆರೋಗ್ಯಕರವಾಗಿಡಲು ಮೆಂತ್ಯ ಸೊಪ್ಪು (Fenugreek) ಸಹಾಯ ಮಾಡುವುದು. ಮೆಂತ್ಯದಲ್ಲಿರುವ ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಸಾರಜನಕವು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ. ಇನ್ನೂ ಈ ಸೊಪ್ಪನ್ನು (Greens) ಜಗಿದು ತಿನ್ನುವುದರಿಂದ (By chewing and eating) ಕೂದಲುಗಳು ಬಲಗೊಳ್ಳುತ್ತವೆ.

ಚಳಿಗಾಲ ಬಂತೆಂದರೆ ಸಾಕು ಅನೇಕ ಜನರಿಗೆ ಜೀರ್ಣಕ್ರಿಯೆಯ ಸಮಸ್ಯೆ (Digestive problem) ಪೀಡಿಸಲು‌ ಶುರುವಾಗುತ್ತದೆ. ಅಂಥವರಿಗೆ ಮೆಂತ್ಯ ಸೊಪ್ಪು (Greens) ಪ್ರಯೋಜನಕಾರಿ.

ಇದನ್ನು ಓದಿ : Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

ಮೆಂತ್ಯ ಸೊಪ್ಪು (Greens) ಉತ್ತಮ ಪ್ರಮಾಣದ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳನ್ನು (Fiber and antioxidants) ಹೊಂದಿದೆ.

ಗ್ಯಾಸ್, ಮಲಬದ್ಧತೆ ಮತ್ತು ಅಜೀರ್ಣದಿಂದ ಬಳಲುತ್ತಿರುವ ಜನರಲ್ಲಿ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಈ ಸೊಪ್ಪು (Greens) ಸಹಾಯ ಮಾಡುತ್ತದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಅನಾದಿ ಕಾಲದಿಂದಲೂ ನಮ್ಮ ಹಿರಿಯರು, ಪಂಡಿತರು ಮೆಂತ್ಯ ಎಲೆಗಳನ್ನು ಮಧುಮೇಹ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ (Kidney disease) ಚಿಕಿತ್ಸೆ ನೀಡಲು ಬಳಸುತ್ತಿದ್ದಾರೆ.

ಈ ಸೊಪ್ಪನ್ನು ನಿಯಮಿತವಾಗಿ ಸೇವಿಸುತ್ತಾ ಬಂದ್ರೆ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ (Consuming it regularly will strengthen the immune system). ಇದರಿಂದಾಗಿ ನೆಗಡಿ, ಶೀತದಂತಹ ಅಪಾಯ ಕಡಿಮೆಯಾಗುತ್ತದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ಮೆಂತ್ಯ ಸೊಪ್ಪು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಮೆಂತ್ಯ ಸೊಪ್ಪಿನಲ್ಲಿ ಅಮೈನೋ ಆಮ್ಲಗಳಿದ್ದು (Amino acid), ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.

ಹಿಂದಿನ ಸುದ್ದಿ : Special News : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಜೀವನದಲ್ಲಿ ಎಷ್ಟೇ ಕಷ್ಟಗಳು (Problems) ಬಂದರೂ ಅದನ್ನು ಎದುರಿಸಿ ಮುಂದೆ ಬರುವ ಕೆಲವು ಜನರು ಎಲ್ಲರಿಗೂ ಸ್ಪೂರ್ತಿ ಇದ್ದಂತೆ. ಯಾವುದೇ ಸಮಸ್ಯೆ ಇರಲಿ ಎಲ್ಲಿಲ್ಲದ ಆತ್ಮವಿಶ್ವಾಸ (Confidence) ಮತ್ತು ಮುಖದಲ್ಲಿ ಮಂದಹಾಸ ಇದ್ದೇ ಇರುತ್ತದೆ. ಅವರು ಮಾನಸಿಕವಾಗಿ ಧೈರ್ಯವಂತರಾಗಿದ್ದರೆ (mentally brave) ಯಾವುದೇ ಸಮಸ್ಯೆಗಳನ್ನು ತುಂಬಾ ಸರಳವಾಗಿ ನಿಭಾಯಿಸುವ ಶಕ್ತಿ ಅವರಲ್ಲಿರುತ್ತದೆ.

* ಹೆಚ್ಚಿನ ಆಂತರಿಕ ಶಕ್ತಿ ಹೊಂದಿರುವ ಜನರು (People with high inner strength) ದುರ್ಬಲರಾಗಿರುವುದು ಎಂದರೆ ಹೇಡಿತನದ ಲಕ್ಷಣವಲ್ಲ ಎಂಬುದನ್ನು ಅರಿತುಕೊಂಡಿರುತ್ತಾರೆ. ಇವರು ತಮ್ಮ ದುರ್ಬಲತೆಯನ್ನು (weak) ಸ್ವೀಕರಿಸುತ್ತಾರೆ. ಇದು ಧೈರ್ಯ ಮತ್ತು ವಿಶ್ವಾಸಾರ್ಹತೆಗೆ ಸಾಕ್ಷಿ ಎನ್ನಬಹುದು.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

* ಸಂಪರ್ಕಗಳನ್ನು ಬೆಳೆಸಿಕೊಳ್ಳುವುದು ಈ ಜನರ ಉತ್ತಮ ಅಭ್ಯಾಸವಾಗಿದೆ.ಇವರು ಸಂಪರ್ಕಗಳನ್ನು ಬೆಳೆಸಿಕೊಂಡು, ತಮ್ಮ ಸಂಬಂಧಗಳನ್ನು ಗೌರವಿಸುತ್ತಾರೆ. ಅಲ್ಲದೇ ಅದನ್ನು ಉಳಿಸಿಕೊಳ್ಳಲು ಸಮಯ ಹಾಗೂ ಶಕ್ತಿಯನ್ನು ವಿನಿಯೋಗಿಸುತ್ತಾರೆ (expends energy). ಕುಟುಂಬ ಹಾಗೂ ಸ್ನೇಹಿತರ ಬಾಂಧವ್ಯ ಬೆಳೆಸಿಕೊಳ್ಳುವುದರಿಂದ ಅವರಲ್ಲಿ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯು‌ ಹೆಚ್ಚುತ್ತದೆ.

* ಆಂತರಿಕ ಶಕ್ತಿಯನ್ನು ಹೊಂದಿರುವ ವ್ಯಕ್ತಿಗಳು ಅನಾನುಕೂಲತೆಯ ಬಗ್ಗೆ ತಲೆನೆ ಕೆಡಿಸಿಕೊಳ್ಳುವುದಿಲ್ಲ. ಎಂತಹ ಪರಿಸರಗಳಲ್ಲಿಯೂ ಅವರು ಹೊಂದಿಕೊಂಡು ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಾರೆ. ಕಷ್ಟವೆಂದು ಹೇಳುತ್ತಾ ಕುಳಿತುಕೊಳ್ಳದೇ ಅದನ್ನು ಹಿಮ್ಮೆಟ್ಟಿಸುವುದು (reversing) ಹೇಗೆಂದು ಯೋಚಿಸಿ, ಪರಿಹಾರ ಕಂಡುಕೊಳ್ಳುತ್ತಾರೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

* ಹೆಚ್ಚಿನ ಆಂತರಿಕ ಶಕ್ತಿಯನ್ನು ಹೊಂದಿರುವವರು ಸಾವಧಾನವಾಗಿರುತ್ತಾರೆ. ತಮ್ಮ ಭಾವನೆಗಳು, ಆಲೋಚನೆಗಳು ಮತ್ತು ಕ್ರಿಯೆಗಳ (feelings, thoughts and actions) ಬಗ್ಗೆ ತಿಳಿದುಕೊಂಡಿರುತ್ತಾರೆ.‌ ಅಂತಹವರು ತಮ್ಮೊಳಗೆ ಶಾಂತ ಮನೋಭಾವ ಬೆಳೆಸಿಕೊಂಡಿರುತ್ತಾರೆ.

* ಈ ಜನರು ಕೃತಜ್ಞತೆಯ ಭಾವವನ್ನು (A sense of gratitude) ಹೊಂದಿರುತ್ತಾರೆ. ಕೃತಜ್ಞತೆಯು ನಿಮಗೆ ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಲು ಸಹಾಯ ಮಾಡುತ್ತದೆ. ಜೀವನದಲ್ಲಿ ಸರಳ ಸಂತೋಷಗಳನ್ನು ಹುಡುಕುತ್ತಾರೆ. ತಮ್ಮಲ್ಲಿಲ್ಲ ಎಂದು ತಲೆಕೆಡಿಕೊಳ್ಳುವುದರ ಬದಲಿಗೆ ತಮ್ಮಲ್ಲಿ ಏನಿದೆಯೋ ಅದರಲ್ಲಿ ಸಂತೋಷವನ್ನು ಕಾಣುತ್ತಾರೆ.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

* ಆಂತರಿಕವಾಗಿ ಗಟ್ಟಿಯಾಗಿರುವುದು ಇವರ ಇನ್ನೊಂದು ಗುಣ. ತಮ್ಮ ಮಾನಸಿಕ ಗಟ್ಟಿತನವನ್ನು ನಿರ್ಮಿಸುವ ಕೆಲಸ ಮಾಡುತ್ತಾರೆ. ಇದು ವಿಫಲತೆಗಳನ್ನು ಹಿಮ್ಮೆಟ್ಟಿಸಲು ಹಾಗೂ ತೊಂದರೆಗಳನ್ನು ಎದುರಿಸಲು ಧೈರ್ಯ ನೀಡುತ್ತದೆ.

* ಆಂತರಿಕ ಶಕ್ತಿಯನ್ನು ಹೊಂದಿರುವ ಜನರು ಆಳವಾದ ಆಂತರಿಕ ಶಕ್ತಿಯನ್ನು (Deep inner strength) ಹೊಂದಿರುತ್ತಾರೆ. ಈ ಜನರು ತಮ್ಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಕುರಿತು ಕಾಳಜಿ ವಹಿಸುತ್ತಾರೆ. ಜೀವನದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಅವರು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಗಟ್ಟಿಯಾಗಿರುತ್ತಾರೆ.

Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳಿಬ್ಬರು ರೋಮ್ಯಾನ್ಸ್ (romance) ಆಗ್ ಲವ್ ಕ್ಲಾಸ್‌ಗೆ ಹಾಜರಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Love Is Blind ಅಂತ ಹೇಳಿ ನಡು ಬೀದಿಯಲ್ಲಿ ರೋಮ್ಯಾನ್ಸ್ (romance) ಮಾಡಲು ಮುಂದಾದರೆ ಏನಾಗುತ್ತದೆ ಅಂತ ಈ ವಿಡಿಯೋ ನೋಡಿದರೆ ತಿಳಿಯುತ್ತೆ. ಯಾವುದು ಎಲ್ಲಿ.? ಯಾವಾಗ.? ಎಂಬ ಪರಿಜ್ಞಾನ ಇಲ್ಲದಿದರೇ ಮಾನ ಮರ್ಯಾದಿ ಮೂರು ಕಾಸಿಗೆ ಹರಾಜ್‌ ಹಾಕಬೇಕಾಗುತ್ತೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಈ ಮಾನ ಮರ್ಯಾದಿ ಅಂತ ಇದ್ದೋರು ಹೀಗೆಲ್ಲಾ ನಡುಬೀದಿಯಲ್ಲಿ ರೋಮ್ಯಾನ್ಸ್ (romance) ಮಾಡೋದಿಲ್ಲ ಬಿಡಿ‌ ಅಂತ ತಾವು ಅನ್ನುತ್ತಿದ್ದರೆ ಅದು ಅಷ್ಟೆ ನಿಜ.

ಈ ಪ್ರೀತಿಯಲ್ಲಿ ಬಿದ್ದವರಿಗೆ ಬಾಹ್ಯ ಪ್ರಪಂಚದ ಪರಿಜ್ಞಾನವೇ ಇಲ್ಲದೇ ತಮ್ಮದೇ ಲೋಕದಲ್ಲಿ ವಿಹರಿಸುತ್ತಾರೆ ಎಂದು ಹೇಳುವುದನ್ನು ನೀವು ಕೇಳಿರಬಹುದು. ಜೊತೆಗೆ ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಕೆಲವು ಘಟನೆಗಳನ್ನು ನೋಡಿದಾಗ ಈ ಮಾತು ನಿಜವೆನಿಸುತ್ತದೆ.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

ಕಳೆದ ಕೆಲ ದಿನಗಳ ಹಿಂದೆ ಮೆಟ್ರೋ ನಿಲ್ದಾಣದಲ್ಲಿಯೇ ಪ್ರೇಮಿಗಳಿಬ್ಬರು ರೋಮ್ಯಾನ್ಸ್ (romance) ಮಾಡೋ ವಿಡಿಯೋ ವೈರಲ್‌ ಆಗಿತ್ತು. ಅಷ್ಟೆ ಏಕೆ ಚಲಿಸುವ ಬೈಕ್‌ ಒಂದರಲ್ಲಿ ಯುವಕ ಯುವತಿಯರು ಸಾರ್ವಜನಿಕ ರಸ್ತೆಯಲ್ಲಿಯೇ ರೋಮ್ಯಾನ್ಸ್ (romance) ಮಾಡೋ ವಿಡಿಯೋ ಕೂಡ ವೈರಲ್‌ ಆಗಿದ್ದು ತಮಗೆ ಗೊತ್ತೇ ಇದೆ.

ಇಷ್ಟಾದರೂ ಸಹ ಆಗಾಗ ಈ ರೀತಿಯ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಮತ್ತೇ ಪ್ರೇಮಿಗಳಿಬ್ಬರ ಅತಿರೇಕದ ವರ್ತನೆಯ (romance) ವಿಡಿಯೋವೊಂದು ವೈರಲ್‌ ಆಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಕಾಲೇಜ್ ಬಂಕ್ ಮಾಡಿ ನಡುಬೀದಿಯಲ್ಲೇ ರೋಮ್ಯಾನ್ಸ್ (romance) ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!
ವಿಡಿಯೋದಲ್ಲೇನಿದೆ.?

ಈ ವಿಡಿಯೋದಲ್ಲಿ ಕಾಲೇಜ್ ಬಂಕ್ ಮಾಡಿ ನಡುರಸ್ತೆಯಲ್ಲಿಯೇ ಯುವಕ-ಯುವತಿ ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ವಿದ್ಯಾರ್ಥಿಗಳು ಕಿರಿದಾದ ಜನಸಂದಣಿಯಿಲ್ಲದ ಪ್ರದೇಶದಲ್ಲಿರುವ ಬೀದಿ ತಮ್ಮ ರೋಮ್ಯಾನ್ಸ್‌ (romance) ಗೆ ಹೇಳಿ ಮಾಡಿದಿಸಿದ ಸ್ಥಳವೆಂದು ಆಯ್ದುಕೊಂಡಿರಬಹುದು.

ವೈರಲ್‌ ವಿಡಿಯೋದಲ್ಲಿಯ ಯುವಕ (ವಿದ್ಯಾರ್ಥಿ) ಗೆಳತಿ (ವಿದ್ಯಾರ್ಥಿನಿ) ಯನ್ನು ಅಪ್ಪಿ ಮುದ್ದಾಡಿಕೊಳ್ಳುತ್ತಿರುವುದನ್ನು ಕಾಣಬಹುದು. ಹಾಗೇಯೆ ಅಪ್ಪಿಕೊಳ್ಳುತ್ತ ಯುವಕನು ಯುವತಿಯನ್ನು ಎತ್ತಿಕೊಂಡು ತಿರುಗಿಸುತ್ತಾನೆ. ಈ ದೃಶ್ಯವನ್ನು ಸ್ಥಳೀಯ ನಿವಾಆಸಯೊಬ್ಬರು ಮೊಬೈನ್‌ನಲ್ಲಿ ರಿಕಾರ್ಡ್‌ ಮಾಡಿಕೊಂಡಿದ್ದಾರೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಸದ್ಯ ವಿಡಿಯೋವನ್ನು @manojsh28986262 ಎಂಬ ʼಎಕ್ಸ್ʼ ಖಾತೆಯಲ್ಲಿ ಜೂನ್ 2 ರಂದು ಹಂಚಿಕೊಂಡಿದ್ದು, ಇಲ್ಲಿಯವರೆಗೆ 381.4K, Views ಪಡೆದುಕೊಂಡಿದೆ. ಅದರಲ್ಲಿ “सड़क छाप आशिकों ने मोहल्ले की गलियों को ही इन्होंने पिकनिक पार्क बना दिया !!” ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣ (social media) ದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಖಾರವಾಗಿಯೇ ಕಾಮೆಂಟ್ ಮಾಡಿ ಪ್ರೇಮಿಗಳ ಚಳಿ ಬಿಡಿಸಿದ್ದಾರೆ.

ಇದನ್ನು ಓದಿ : ನಿಮಗಿದು ಗೊತ್ತೇ.? non-stick pan ನಲ್ಲಿ ಅಡುಗೆ ಮಾಡಿದರೆ ಎಷ್ಟೊಂದು ಹಾನಿ.!
Romance Video ಇಲ್ಲಿದೆ ನೋಡಿ :

https://twitter.com/i/status/1929531156833210527

Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿಯ ಬಣಜವಾಡ ಕಾಲೇಜು ಬಳಿಯ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ಬಲಿಯಾಗಿದ್ದಾರೆ. ಗುರುವಾರ ತಡ ರಾತ್ರಿ ಈ ದುರ್ಘಟನೆ (Accident) ಸಂಭವಿಸಿದೆ.

ಕೊಲ್ಲಾಪುರ (Kolhapur) ಜಿಲ್ಲೆ ಶಿರೋಳ ತಾಲೂಕು ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳ ತಾಲೂಕು ಪುಡವಾಡ (Pudawad) ಗ್ರಾಮದ ಶಿವಂ ಯುವರಾಜ್ ಚವಾಣ್ (24) ಮತ್ತು ಸಾಂಗ್ಲಿ ಜಿಲ್ಲೆ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಅಪಘಾತ (Accident) ನಡೆದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಮೊದಲಿಗೆ ಕಾಗವಾಡ (Kagawad) ಕಡೆಯಿಂದ ಕೆಂಪು ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಮತ್ತು ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತ (Accident) ವಾಗಿದೆ. ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಸಹಾಯಕ್ಕೆ ಬೇಡಿಕೊಳ್ಳುತ್ತಿದ್ದರು.

ಇದನ್ನು ಗಮನಿಸಿದ ಸ್ಕಾರ್ಪಿಯೋ (Scorpio) ಚಾಲಕ ತನ್ನ ವಾಹನವನ್ನು ಬದಿಗೆ ಸರಿಸಿ ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ (Innova) ಕಾರು ನೇರವಾಗಿ ರಕ್ಷಿಸಲು ಮುಂದಾದ ವ್ಯಕ್ತಿಗೆ ಡಿಕ್ಕಿ ಹೊಡೆದು ಈ ಘಟನೆ (Accident) ಸಂಭವಿಸಿದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ದುರ್ಘಟನೆ (Accident) ಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅಥಣಿಯ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಮತ್ತು ಸ್ಕಾರ್ಪಿಯೋ ನಡುವೆ ಈ ಅಪಘಾತ (Accident) ಸಂಭವಿಸಿದೆ.

ಇನೋವಾದಲ್ಲಿದ್ದ ಇಬ್ಬರೂ ಸೇರಿ ಒಟ್ಟು ಮೂವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೊದಲು ಅಪಘಾತವಾಗಿದ್ದ ಲಾರಿ ಹಾಗೂ ಪಿಕಪ್ ವಾಹನದ ಚಾಲಕ, ಕ್ಲೀನರ್​ಗಳು ಗಾಯಾಳುಗಳಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿಯ ಬಣಜವಾಡ ಕಾಲೇಜು ಬಳಿಯ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ಬಲಿಯಾಗಿದ್ದಾರೆ. ಗುರುವಾರ ತಡ ರಾತ್ರಿ ಈ ದುರ್ಘಟನೆ (Accident) ಸಂಭವಿಸಿದೆ.

ಕೊಲ್ಲಾಪುರ (Kolhapur) ಜಿಲ್ಲೆ ಶಿರೋಳ ತಾಲೂಕು ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳ ತಾಲೂಕು ಪುಡವಾಡ (Pudawad) ಗ್ರಾಮದ ಶಿವಂ ಯುವರಾಜ್ ಚವಾಣ್ (24) ಮತ್ತು ಸಾಂಗ್ಲಿ ಜಿಲ್ಲೆ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಅಪಘಾತ (Accident) ನಡೆದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಮೊದಲಿಗೆ ಕಾಗವಾಡ (Kagawad) ಕಡೆಯಿಂದ ಕೆಂಪು ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಮತ್ತು ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತ (Accident) ವಾಗಿದೆ. ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಸಹಾಯಕ್ಕೆ ಬೇಡಿಕೊಳ್ಳುತ್ತಿದ್ದರು.

ಇದನ್ನು ಗಮನಿಸಿದ ಸ್ಕಾರ್ಪಿಯೋ (Scorpio) ಚಾಲಕ ತನ್ನ ವಾಹನವನ್ನು ಬದಿಗೆ ಸರಿಸಿ ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ (Innova) ಕಾರು ನೇರವಾಗಿ ರಕ್ಷಿಸಲು ಮುಂದಾದ ವ್ಯಕ್ತಿಗೆ ಡಿಕ್ಕಿ ಹೊಡೆದು ಈ ಘಟನೆ (Accident) ಸಂಭವಿಸಿದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ದುರ್ಘಟನೆ (Accident) ಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅಥಣಿಯ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಮತ್ತು ಸ್ಕಾರ್ಪಿಯೋ ನಡುವೆ ಈ ಅಪಘಾತ (Accident) ಸಂಭವಿಸಿದೆ.

ಇನೋವಾದಲ್ಲಿದ್ದ ಇಬ್ಬರೂ ಸೇರಿ ಒಟ್ಟು ಮೂವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೊದಲು ಅಪಘಾತವಾಗಿದ್ದ ಲಾರಿ ಹಾಗೂ ಪಿಕಪ್ ವಾಹನದ ಚಾಲಕ, ಕ್ಲೀನರ್​ಗಳು ಗಾಯಾಳುಗಳಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ನಿಮಗಿದು ಗೊತ್ತೇ.? non-stick pan ನಲ್ಲಿ ಅಡುಗೆ ಮಾಡಿದರೆ ಎಷ್ಟೊಂದು ಹಾನಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಎಲ್ಲರ ಅಡುಗೆ ಮನೆಯಲ್ಲಿ ನಾನ್​-ಸ್ಟಿಕ್ ಪ್ಯಾನ್​ (non-stick pan) ಕಡ್ಡಾಯವಾಗಿ ಇದ್ದೆ ಇರುತ್ತೆ. ಅದರಲ್ಲಿ ನಿಮ್ಮ ಅಡುಗೆ ಮಾಡುವುದರಿಂದ ನಿಮಗೆ ಖುಷಿಯಾಗುತ್ತದೆ. ಆದ್ರೆ ನೆನಪಿರಲಿ ನಿಮ್ಮ ಅಡುಗೆ ಮನೆಯಲ್ಲಿರುವ ನಾನ್ ಸ್ಟಿಕ್ ಪ್ಯಾನ್​ ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ.

ಕೆಲವು ದಿನಗಳ ಹಿಂದೆ 267 ಜನರಲ್ಲಿ ಪಾಲಿಮರ್ ಫ್ಯೂಮ್ ಫೀವರ್ ಅನ್ನೋ ಅಪರೂಪದ ಕಾಯಿಲೆ ಕಾಣಿಸಿಕೊಂಡಿದೆ ಎಂದು ಅಮೆರಿಕದ ಪಾಯ್ಸನ್ ಸೆಂಟರ್ ವರದಿ ಮಾಡಿದೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಇದಕ್ಕೆ ಕಾರಣ ಬಿಸಿಯಾದ ನಾನ್​ ಸ್ಟಿಕ್ ಪ್ಯಾನ್​ (non-stick pan) ನಿಂದ ಆಚೆ ಬರುವ ಹೊಗೆ ಕಾರಣ ಎಂದು ಹೇಳಲಾಗುತ್ತಿದೆ. ಅದರ ಹೊಗೆಯನ್ನು ಸೇವಿಸಿದ ಮಹಿಳೆಯರಲ್ಲಿ ಈ ರೀತಿಯ ಒಂದು ಜ್ವರ ಕಾಣಿಸಿಕೊಂಡಿದೆ.

ಇನ್ನೂ ಪ್ಯಾನ್ (non-stick pan) ಬಿಸಿಯಿಂದಾಗಿ ಹೊಗೆ ಮೂಲಕ ಹೊರ ಬರುವ ವಿಷಕಾರಿ ಹೊಗೆಯನ್ನು ಸೇವಿಸುವುದರಿಂದ ಉಸಿರಾಟದಲ್ಲಿ ತೊಂದರೆ, ಕಫಾ, ತಲೆನೋವು, ತಲೆ ಸುತ್ತುವುದು, ಸುಸ್ತು, ವಾಂತಿಯಂತಹ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಫರಿದಾಬಾದ್​ಬನ ಏಷಿಯಾ ಆಸ್ಪತ್ರೆಯ ವೈದ್ಯರಾದ ಸಂತೋಷ್ ಕುಮಾರ್ ಅಗ್ರವಾಲ್ ಹೇಳಿದ್ದಾರೆ.

ನಾನ್‌ಸ್ಟಿಕ್ ಪ್ಯಾನ್‌ (non-stick pan) ನಲ್ಲಿ ತರಹೇವಾರಿ ಅಡುಗೆ ಮಾಡ್ತಿದ್ರೆ ಹುಷಾರ್‌, ಯುಎಸ್‌ನಲ್ಲಿ ಈ ಪಾತ್ರೆಯಿಂದ ಸಂಭವಿಸಬಹುದಾದ ರೋಗಗಳು ಹೆಚ್ಚಾಗಿವೆ ಎಂದು ವರದಿಯಾಗಿವೆ.

ಇದನ್ನು ಓದಿ : Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

ವರದಿಯನುಸಾರ ಪಾಲಿಮರ್ ಫ್ಯೂಮ್ ಜ್ವರ ಎಂದೂ ಕರೆಯಲ್ಪಡುವ ಟೆಫ್ಲಾನ್ ಜ್ವರದಿಂದಾಗಿ ಕಳೆದ ವರ್ಷ 250 ಕ್ಕೂ ಹೆಚ್ಚು ಅಮೇರಿಕನ್ನರು ಆಸ್ಪತ್ರೆ ಪಾಲಾಗಿದ್ದರು. ಈ ವರ್ಷವೂ ಈ ಜ್ವರ ಸದ್ದು ಮಾಡ್ತಿದೆ ಎಂದು ವರದಿಗಳು ತಿಳಿಸಿವೆ.

ಏನಿದು ಟೆಫ್ಲಾನ್ ಜ್ವರ?

ಈ ಜ್ವರವು ಇದು ಟೆಫ್ಲಾನ್ ಕುಕ್‌ವೇರ್‌ನಿಂದ ಬರುವುದು. ಈ ಪಾತ್ರೆಯನ್ನು ಸರಿಯಾಗಿ ಬಳಸದಿದ್ದಾಗ ಈ ಜ್ವರ ಬರುವ ಸಾಧ್ಯತೆ ಇದೆ. ನಾನ್‌ ಸ್ಟಿಕ್ ಕುಕ್‌ವೇರ್ (non-stick pan) ನ್ನು ಅತಿಯಾಗಿ ಬಿಸಿ ಮಾಡುವುದು ಅಥವಾ ಪ್ಯಾನ್‌ಗಳನ್ನು ಸ್ಕ್ರಾಚಿಂಗ್ ಮಾಡುವುದರಿಂದ ಹೊರಬರುವ ಲೇಪನದಲ್ಲಿನ ರಾಸಾಯನಿಕಗಳು ಬಿಸಿಯಾದ ಮೇಲೆ ವಿಷಕಾರ ಹೊಗೆಯನ್ನು ಬಿಡುಗಡೆ ಮಾಡುತ್ತವೆ. ಈ ಕಾರಣದಿಂದ ಜ್ವರ ಬರುತ್ತದೆ.

ಅಲ್ಲದೇ ನಾನ್‌ಸ್ಟಿಕ್ ಪ್ಯಾನ್‌ (non-stick pan) ನಿಂದ ಬರುವ ಈ ರೋಗವು ತಲೆನೋವು, ಮೈ-ಕೈ ನೋವು, ಜ್ವರ, ಶೀತ ಮತ್ತು ನಡುಕದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಟೆಫ್ಲಾನ್ ಜ್ವರದ ಲಕ್ಷಣಗಳು ತಕ್ಷಣವೇ ಇಲ್ಲಾ, ಸ್ವಲ್ಪ ಸಮಯದ ನಂತರ ಬೆಳೆಯಬಹುದು.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ತಜ್ಞರು ಕೂಡ, ಪ್ಯಾನ್‌ ಬಿಸಿ ಮಾಡಿದಾಗ ಅದರಿಂದ ಬರುವ ಹೊಗೆಯು ದೇಹ ಸೇರಿದಾಗ ಶ್ವಾಸಕೋಶದಲ್ಲಿನ ಕಿರಿಕಿರಿಯು ಜ್ವರದಂತಹ ಲಕ್ಷಣಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಟೆಫ್ಲಾನ್ ಎಂದರೇನು?

ಪಾಲಿಟೆಟ್ರಾಫ್ಲೋರೋಎಥಿಲೀನ್ ಎಂದು ಕರೆಯಲ್ಪಡುವ ಟೆಫ್ಲಾನ್ ಕಾರ್ಬನ್ ಮತ್ತು ಫ್ಲೋರಿನ್ ಅನ್ನು ಹೊಂದಿರುವ ಸಿಂಥೆಟಿಕ್ ರಾಸಾಯನಿಕವಾಗಿದೆ. ಇದು ಪ್ರತಿಕ್ರಿಯಾತ್ಮಕವಲ್ಲದ, ನಾನ್ ಸ್ಟಿಕ್ ಮತ್ತು ಮೃದುವಾದ ಲೇಪನವನ್ನು ಮೇಲ್ಮೈಗೆ ಒದಗಿಸುತ್ತದೆ. ಇದರಿಂದ ಆಹಾರ ತಳ ಹಿಡಿಯದೇ ಸುಲಭವಾಗಿ ಅಡುಗೆ ಮಾಡಬಹುದು.

ಸಾಮಾನ್ಯವಾಗಿ ನಾವು ಟೆಫ್ಲಾನ್ ಎಂದು ಕರೆಯಲ್ಪಡುವ ಪಾಲಿಟೆಟ್ರಾಫ್ಲೋರೋ ಎಥಿಲೀನ್ (PTFE) ವಸ್ತುವಿನಿಂದ ಲೇಪಿತವಾದ ನಾನ್‌ಸ್ಟಿಕ್ ಪ್ಯಾನ್‌ನಲ್ಲಿ ಅಡುಗೆ ಮಾಡುವುದರೆ ಅದು ಸುರಕ್ಷಿತ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ನಾನ್‌ ಸ್ಟಿಕ್ ಪ್ಯಾನ್ (non-stick pan) ನ್ನು 500 ಡಿಗ್ರಿ ಫ್ಯಾರನ್‌ ಹೀಟ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಬಿಸಿ ಮಾಡಿದಾಗ, ಕೆಲವು ನಾನ್‌ಸ್ಟಿಕ್ ಪ್ಯಾನ್‌ಗಳ ಮೇಲಿನ ಲೇಪನವು ಹದಗೆಡಲು ಪ್ರಾರಂಭಿಸಬಹುದು.

ಆಕ್ಸಿಡೀಕೃತ, ಫ್ಲೋರಿನೇಟೆಡ್ ಪದಾರ್ಥಗಳ ಸಂಕೀರ್ಣ ಮಿಶ್ರಣವನ್ನು ಗಾಳಿಯಲ್ಲಿ ಬಿಡುಗಡೆ ಮಾಡಬಹುದು. ಈ ಹಾನಿಕಾರಕ ಪದಾರ್ಥಗಳನ್ನು ಹೊಗೆಯ ರೂಪದಲ್ಲಿ ಉಸಿರಾಡುವುದರಿಂದ ಈ ರೀತಿಯ ಅಸ್ವಸ್ಥತೆ ಸಂಭವಿಸಬಹುದು.

ನಾನ್‌ಸ್ಟಿಕ್ ಪ್ಯಾನ್‌ (non-stick pan)ಗಳು ಕಡಿಮೆ ಸಮಯದಲ್ಲಿ ಬೇಗ ಬಿಸಿಯಾಗಬಹುದು, ಆದ್ದರಿಂದ ನಾನ್‌ಸ್ಟಿಕ್ ಪ್ಯಾನ್‌ಗಳನ್ನು ಪೂರ್ವಭಾವಿಯಾಗಿ ಕಾಯಿಸುವುದನ್ನು ನಿಲ್ಲಿಸಿ. ಟೆಫ್ಲಾನ್ ಪ್ಯಾನ್ ಅನ್ನು ಹೆಚ್ಚಿನ ತಾಪಮಾನಕ್ಕೆ ಬಿಸಿ ಮಾಡುವುದನ್ನು ತಪ್ಪಿಸಬೇಕು. ಯಾವಾಗಲೂ ಎಣ್ಣೆ, ತುಪ್ಪ, ಬೆಣ್ಣೆ ಇಂತವುಗಳನ್ನು ಹಾಕಿ ಬಿಸಿ ಮಾಡಬೇಕು.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

ಇನ್ನೂ ಈ ಪ್ಯಾನ್‌ ಅನ್ನು ಹೆಚ್ಚು ಬಿಸಿ ಮಾಡಿ ಅಡುಗೆ ಮಾಡುತ್ತಾರೋ, ಅವರು ಈ ಹೊಗೆಯನ್ನು ತೆಗೆದುಕೊಳ್ಳುವ ಮೂಲಕ ಜ್ವರ ತರಹದ ಕಾಯಿಲೆಗಳ ಅಪಾಯಕ್ಕೆ ಒಳಗಾಗುತ್ತಾರೆ.

ತಾಮ್ರ, ಕಬ್ಬಿಣ, ಅಲ್ಯೂಮಿನಿಯಂ ಮತ್ತು ತವರ ಸೇರಿದಂತೆ ಈ ರೀತಿಯ ಲೋಹವನ್ನು ಬೆಸುಗೆ ಹಾಕುವ ಕೆಲಸಗಾರರಿಗೂ ಇದರ ಅಪಾಯ ಹೆಚ್ಚು. ಈ ಕೆಟ್ಟ ಪರಿಣಾಮಗಳನ್ನು ತಡೆಗಟ್ಟಲು ಸರಿಯಾದ ರಕ್ಷಣಾ ಸಾಧನಗಳನ್ನು ಇವರು ಬಳಸಬೇಕು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ನಿಮಗಿದು ಗೊತ್ತೇ.? non-stick pan ನಲ್ಲಿ ಅಡುಗೆ ಮಾಡಿದರೆ ಎಷ್ಟೊಂದು ಹಾನಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಎಲ್ಲರ ಅಡುಗೆ ಮನೆಯಲ್ಲಿ ನಾನ್​-ಸ್ಟಿಕ್ ಪ್ಯಾನ್​ (non-stick pan) ಕಡ್ಡಾಯವಾಗಿ ಇದ್ದೆ ಇರುತ್ತೆ. ಅದರಲ್ಲಿ ನಿಮ್ಮ ಅಡುಗೆ ಮಾಡುವುದರಿಂದ ನಿಮಗೆ ಖುಷಿಯಾಗುತ್ತದೆ. ಆದ್ರೆ ನೆನಪಿರಲಿ ನಿಮ್ಮ ಅಡುಗೆ ಮನೆಯಲ್ಲಿರುವ ನಾನ್ ಸ್ಟಿಕ್ ಪ್ಯಾನ್​ ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ.

ಕೆಲವು ದಿನಗಳ ಹಿಂದೆ 267 ಜನರಲ್ಲಿ ಪಾಲಿಮರ್ ಫ್ಯೂಮ್ ಫೀವರ್ ಅನ್ನೋ ಅಪರೂಪದ ಕಾಯಿಲೆ ಕಾಣಿಸಿಕೊಂಡಿದೆ ಎಂದು ಅಮೆರಿಕದ ಪಾಯ್ಸನ್ ಸೆಂಟರ್ ವರದಿ ಮಾಡಿದೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಇದಕ್ಕೆ ಕಾರಣ ಬಿಸಿಯಾದ ನಾನ್​ ಸ್ಟಿಕ್ ಪ್ಯಾನ್​ (non-stick pan) ನಿಂದ ಆಚೆ ಬರುವ ಹೊಗೆ ಕಾರಣ ಎಂದು ಹೇಳಲಾಗುತ್ತಿದೆ. ಅದರ ಹೊಗೆಯನ್ನು ಸೇವಿಸಿದ ಮಹಿಳೆಯರಲ್ಲಿ ಈ ರೀತಿಯ ಒಂದು ಜ್ವರ ಕಾಣಿಸಿಕೊಂಡಿದೆ.

ಇನ್ನೂ ಪ್ಯಾನ್ (non-stick pan) ಬಿಸಿಯಿಂದಾಗಿ ಹೊಗೆ ಮೂಲಕ ಹೊರ ಬರುವ ವಿಷಕಾರಿ ಹೊಗೆಯನ್ನು ಸೇವಿಸುವುದರಿಂದ ಉಸಿರಾಟದಲ್ಲಿ ತೊಂದರೆ, ಕಫಾ, ತಲೆನೋವು, ತಲೆ ಸುತ್ತುವುದು, ಸುಸ್ತು, ವಾಂತಿಯಂತಹ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಫರಿದಾಬಾದ್​ಬನ ಏಷಿಯಾ ಆಸ್ಪತ್ರೆಯ ವೈದ್ಯರಾದ ಸಂತೋಷ್ ಕುಮಾರ್ ಅಗ್ರವಾಲ್ ಹೇಳಿದ್ದಾರೆ.

ನಾನ್‌ಸ್ಟಿಕ್ ಪ್ಯಾನ್‌ (non-stick pan) ನಲ್ಲಿ ತರಹೇವಾರಿ ಅಡುಗೆ ಮಾಡ್ತಿದ್ರೆ ಹುಷಾರ್‌, ಯುಎಸ್‌ನಲ್ಲಿ ಈ ಪಾತ್ರೆಯಿಂದ ಸಂಭವಿಸಬಹುದಾದ ರೋಗಗಳು ಹೆಚ್ಚಾಗಿವೆ ಎಂದು ವರದಿಯಾಗಿವೆ.

ಇದನ್ನು ಓದಿ : Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

ವರದಿಯನುಸಾರ ಪಾಲಿಮರ್ ಫ್ಯೂಮ್ ಜ್ವರ ಎಂದೂ ಕರೆಯಲ್ಪಡುವ ಟೆಫ್ಲಾನ್ ಜ್ವರದಿಂದಾಗಿ ಕಳೆದ ವರ್ಷ 250 ಕ್ಕೂ ಹೆಚ್ಚು ಅಮೇರಿಕನ್ನರು ಆಸ್ಪತ್ರೆ ಪಾಲಾಗಿದ್ದರು. ಈ ವರ್ಷವೂ ಈ ಜ್ವರ ಸದ್ದು ಮಾಡ್ತಿದೆ ಎಂದು ವರದಿಗಳು ತಿಳಿಸಿವೆ.

ಏನಿದು ಟೆಫ್ಲಾನ್ ಜ್ವರ?

ಈ ಜ್ವರವು ಇದು ಟೆಫ್ಲಾನ್ ಕುಕ್‌ವೇರ್‌ನಿಂದ ಬರುವುದು. ಈ ಪಾತ್ರೆಯನ್ನು ಸರಿಯಾಗಿ ಬಳಸದಿದ್ದಾಗ ಈ ಜ್ವರ ಬರುವ ಸಾಧ್ಯತೆ ಇದೆ. ನಾನ್‌ ಸ್ಟಿಕ್ ಕುಕ್‌ವೇರ್ (non-stick pan) ನ್ನು ಅತಿಯಾಗಿ ಬಿಸಿ ಮಾಡುವುದು ಅಥವಾ ಪ್ಯಾನ್‌ಗಳನ್ನು ಸ್ಕ್ರಾಚಿಂಗ್ ಮಾಡುವುದರಿಂದ ಹೊರಬರುವ ಲೇಪನದಲ್ಲಿನ ರಾಸಾಯನಿಕಗಳು ಬಿಸಿಯಾದ ಮೇಲೆ ವಿಷಕಾರ ಹೊಗೆಯನ್ನು ಬಿಡುಗಡೆ ಮಾಡುತ್ತವೆ. ಈ ಕಾರಣದಿಂದ ಜ್ವರ ಬರುತ್ತದೆ.

ಅಲ್ಲದೇ ನಾನ್‌ಸ್ಟಿಕ್ ಪ್ಯಾನ್‌ (non-stick pan) ನಿಂದ ಬರುವ ಈ ರೋಗವು ತಲೆನೋವು, ಮೈ-ಕೈ ನೋವು, ಜ್ವರ, ಶೀತ ಮತ್ತು ನಡುಕದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಟೆಫ್ಲಾನ್ ಜ್ವರದ ಲಕ್ಷಣಗಳು ತಕ್ಷಣವೇ ಇಲ್ಲಾ, ಸ್ವಲ್ಪ ಸಮಯದ ನಂತರ ಬೆಳೆಯಬಹುದು.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ತಜ್ಞರು ಕೂಡ, ಪ್ಯಾನ್‌ ಬಿಸಿ ಮಾಡಿದಾಗ ಅದರಿಂದ ಬರುವ ಹೊಗೆಯು ದೇಹ ಸೇರಿದಾಗ ಶ್ವಾಸಕೋಶದಲ್ಲಿನ ಕಿರಿಕಿರಿಯು ಜ್ವರದಂತಹ ಲಕ್ಷಣಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಟೆಫ್ಲಾನ್ ಎಂದರೇನು?

ಪಾಲಿಟೆಟ್ರಾಫ್ಲೋರೋಎಥಿಲೀನ್ ಎಂದು ಕರೆಯಲ್ಪಡುವ ಟೆಫ್ಲಾನ್ ಕಾರ್ಬನ್ ಮತ್ತು ಫ್ಲೋರಿನ್ ಅನ್ನು ಹೊಂದಿರುವ ಸಿಂಥೆಟಿಕ್ ರಾಸಾಯನಿಕವಾಗಿದೆ. ಇದು ಪ್ರತಿಕ್ರಿಯಾತ್ಮಕವಲ್ಲದ, ನಾನ್ ಸ್ಟಿಕ್ ಮತ್ತು ಮೃದುವಾದ ಲೇಪನವನ್ನು ಮೇಲ್ಮೈಗೆ ಒದಗಿಸುತ್ತದೆ. ಇದರಿಂದ ಆಹಾರ ತಳ ಹಿಡಿಯದೇ ಸುಲಭವಾಗಿ ಅಡುಗೆ ಮಾಡಬಹುದು.

ಸಾಮಾನ್ಯವಾಗಿ ನಾವು ಟೆಫ್ಲಾನ್ ಎಂದು ಕರೆಯಲ್ಪಡುವ ಪಾಲಿಟೆಟ್ರಾಫ್ಲೋರೋ ಎಥಿಲೀನ್ (PTFE) ವಸ್ತುವಿನಿಂದ ಲೇಪಿತವಾದ ನಾನ್‌ಸ್ಟಿಕ್ ಪ್ಯಾನ್‌ನಲ್ಲಿ ಅಡುಗೆ ಮಾಡುವುದರೆ ಅದು ಸುರಕ್ಷಿತ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ನಾನ್‌ ಸ್ಟಿಕ್ ಪ್ಯಾನ್ (non-stick pan) ನ್ನು 500 ಡಿಗ್ರಿ ಫ್ಯಾರನ್‌ ಹೀಟ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಬಿಸಿ ಮಾಡಿದಾಗ, ಕೆಲವು ನಾನ್‌ಸ್ಟಿಕ್ ಪ್ಯಾನ್‌ಗಳ ಮೇಲಿನ ಲೇಪನವು ಹದಗೆಡಲು ಪ್ರಾರಂಭಿಸಬಹುದು.

ಆಕ್ಸಿಡೀಕೃತ, ಫ್ಲೋರಿನೇಟೆಡ್ ಪದಾರ್ಥಗಳ ಸಂಕೀರ್ಣ ಮಿಶ್ರಣವನ್ನು ಗಾಳಿಯಲ್ಲಿ ಬಿಡುಗಡೆ ಮಾಡಬಹುದು. ಈ ಹಾನಿಕಾರಕ ಪದಾರ್ಥಗಳನ್ನು ಹೊಗೆಯ ರೂಪದಲ್ಲಿ ಉಸಿರಾಡುವುದರಿಂದ ಈ ರೀತಿಯ ಅಸ್ವಸ್ಥತೆ ಸಂಭವಿಸಬಹುದು.

ನಾನ್‌ಸ್ಟಿಕ್ ಪ್ಯಾನ್‌ (non-stick pan)ಗಳು ಕಡಿಮೆ ಸಮಯದಲ್ಲಿ ಬೇಗ ಬಿಸಿಯಾಗಬಹುದು, ಆದ್ದರಿಂದ ನಾನ್‌ಸ್ಟಿಕ್ ಪ್ಯಾನ್‌ಗಳನ್ನು ಪೂರ್ವಭಾವಿಯಾಗಿ ಕಾಯಿಸುವುದನ್ನು ನಿಲ್ಲಿಸಿ. ಟೆಫ್ಲಾನ್ ಪ್ಯಾನ್ ಅನ್ನು ಹೆಚ್ಚಿನ ತಾಪಮಾನಕ್ಕೆ ಬಿಸಿ ಮಾಡುವುದನ್ನು ತಪ್ಪಿಸಬೇಕು. ಯಾವಾಗಲೂ ಎಣ್ಣೆ, ತುಪ್ಪ, ಬೆಣ್ಣೆ ಇಂತವುಗಳನ್ನು ಹಾಕಿ ಬಿಸಿ ಮಾಡಬೇಕು.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

ಇನ್ನೂ ಈ ಪ್ಯಾನ್‌ ಅನ್ನು ಹೆಚ್ಚು ಬಿಸಿ ಮಾಡಿ ಅಡುಗೆ ಮಾಡುತ್ತಾರೋ, ಅವರು ಈ ಹೊಗೆಯನ್ನು ತೆಗೆದುಕೊಳ್ಳುವ ಮೂಲಕ ಜ್ವರ ತರಹದ ಕಾಯಿಲೆಗಳ ಅಪಾಯಕ್ಕೆ ಒಳಗಾಗುತ್ತಾರೆ.

ತಾಮ್ರ, ಕಬ್ಬಿಣ, ಅಲ್ಯೂಮಿನಿಯಂ ಮತ್ತು ತವರ ಸೇರಿದಂತೆ ಈ ರೀತಿಯ ಲೋಹವನ್ನು ಬೆಸುಗೆ ಹಾಕುವ ಕೆಲಸಗಾರರಿಗೂ ಇದರ ಅಪಾಯ ಹೆಚ್ಚು. ಈ ಕೆಟ್ಟ ಪರಿಣಾಮಗಳನ್ನು ತಡೆಗಟ್ಟಲು ಸರಿಯಾದ ರಕ್ಷಣಾ ಸಾಧನಗಳನ್ನು ಇವರು ಬಳಸಬೇಕು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಜನಸ್ಪಂದನ ನ್ಯೂಸ್, ದ.ಕ : ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಓರ್ವರನ್ನು ಅಮಾನತು (Suspend) ಮಾಡಲಾಗಿದೆ.

ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಬೈಕ್ ವಶಪಡಿಸಿಕೊಂಡು, ನಂತರ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಪಿಎಸ್ಐ ಅವರನ್ನು ಕರ್ತವ್ಯದಿಂದ ಅಮಾನತು (Suspend) ಮಾಡಲಾಗಿದೆ.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಕೌಶಿಕ್ ಬಿ.ಸಿ. ಎಂಬುವವರೆ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಅಮಾನತು (Suspend) ಆದ ಪಿಎಸ್ಐ.

ಅಕ್ರಮ ಜುಗಾರಿ ಅಡ್ಡೆ ಮೇಲೆ ಮೇ 8, 2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಮಾನತು (Suspend) ಆದೇಶ ಮೇ 12, 2025 ರಂದು ಹೊರಬಿದ್ದಿದೆ.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಅಕ್ರಮ ಜುಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಮೇ 8, 2025 ರಂದು ಪಿಎಸ್ಐ ಕೌಶಿಕ್ ಬಿ.ಸಿ. ಅವರು ಸಿಬ್ಬಂದಿಯೊಂದಿಗೆ ಅಡ್ಡೆ ಮೇಲೆ ದಾಳಿ ನಡೆಸಿದ್ದರು.

ದಾಳಿ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದ ಯಾರೂ ಸ್ಥಳದಲ್ಲಿ ಪತ್ತೆಯಾಗಿರಲಿಲ್ಲ, ಆದರೆ ಘಟನಾ ಸ್ಥಳದಲ್ಲಿ ಒಂದು ಮೋಟಾರು ಸೈಕಲ್ ಪತ್ತೆಯಾಗಿತ್ತು.

ಇದನ್ನು ಓದಿ : Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಕಾನೂನಾತ್ಮಕ ಕ್ರಮ ಜರುಗಿಸಬೇಕಾಗಿದ್ದ ಪಿಎಸ್ಐ ಅವರು, ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ.

ಬೈಕ್ ಬಿಡುಗಡೆಗೆ ಮೂರನೇ ವ್ಯಕ್ತಿಯ ಮೂಲಕ ಬೈಕ್ ಮಾಲೀಕನಿಗೆ ಹಣದ ಬೇಡಿಕೆಯಿಟ್ಟಿದ್ದು, ಅದರ ಸಂಭಾಷಣೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

ಈ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ನಡೆದಿದ್ದು, ಆರೋಪದ ಸತ್ಯಾಸತ್ಯತೆ ದೃಢಪಟ್ಟ ಹಿನ್ನೆಲೆಯಲ್ಲಿ ಪಿಎಸ್ಐ ಕೌಶಿಕ್ ಬಿ.ಸಿ. ಅವರನ್ನು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತು (Suspend) ಗೊಳಿಸಿ ಜಿಲ್ಲಾ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸ್ಕಾರ್ಪಿಯೋ ಎಸ್‌ಯುವಿ (SUV) ಒಂದು ಮೂವರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ಸಾವಿಗೀಡಾಗಿದ್ದು, ಇಬ್ಬರಿಗೆ ಗಾಯಗಳಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಬುಧವಾರ ಮಧ್ಯರಾತ್ರಿ ನಿಯಮಿತ ವಾಹನ ತಪಾಸಣೆ ಕಾರ್ಯಾಚರಣೆಯ ಸಮಯದಲ್ಲಿ ಸ್ಕಾರ್ಪಿಯೋ ಎಸ್‌ಯುವಿ (SUV) ಮೂವರು ಪೊಲೀಸ್ ಸಿಬ್ಬಂದಿಯ ಮೇಲೆ ಹರಿದಿದ್ದು, ಒಬ್ಬ ಮಹಿಳಾ ಕಾನ್ಸ್‌ಟೇಬಲ್‌ ಮತ್ತು ಇಬ್ಬರು ಇನ್ಸ್‌ಪೆಕ್ಟರ್‌ಗಳು ಗಾಯಗೊಂಡಿದ್ದರು.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ದುರ್ದೈವಶಾತ್‌ ಸ್ಕಾರ್ಪಿಯೋ ಎಸ್‌ಯುವಿ (SUV) ರಭಸವಾಗಿ ಗುದ್ದಿದ ಏಟಿಗೆ ಇಂದು ಬೆಳಿಗ್ಗೆ ಮಹಿಳಾ ಕಾನ್ಸ್‌ಟೇಬಲ್‌ ಸಾವನ್ನಪ್ಪಿದ್ದರೆ, ಗಾಯಗೊಂಡಿರುವ ಇತರ ಇಬ್ಬರು ಅಧಿಕಾರಿಗಳ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಪಾಟ್ನಾದ ಶ್ರೀಕೃಷ್ಣ ಪುರಿ ಪ್ರದೇಶದ ಬಳಿಯ ಅಟಲ್ ಪಾತ್‌ನಲ್ಲಿ ಈ ಘಟನೆ ನಡೆದಿದ್ದು, ಚೆಕ್‌ಪೋಸ್ಟ್‌ನಲ್ಲಿ ಕಪ್ಪು ಬಣ್ಣದ ಸ್ಕಾರ್ಪಿಯೋ (SUV) ಪೊಲೀಸ್ ಬ್ಯಾರಿಕೇಡ್‌ಗಳನ್ನು ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

ಅಪಘಾತ ನಡೆಯುತ್ತಿದಂತೆಯೇ ಸ್ಥಳದಿಂದ ಪರಾರಿಯಾಗಿದ್ದ SUV ಚಾಲಕನನ್ನು ಇಂದು ಬಂಧಿಸುವಲ್ಲಿ ಪೊಲೀಸರು  ಯಶಸ್ವಿಯಾಗಿದ್ದಾರೆ. ಬಂಧಿತ ಚಾಲಕನನ್ನು ನಿಖಿಲ್ ಎಂದು ಗುರುತಿಸಲಾಗಿದೆ. ಭೂ ಕಂದಾಯ ಅಧಿಕಾರಿಯ ಪುತ್ರನಾದ ನಿಖಿಲ್‌, ಈ ಹಿಂದೆ ಅತಿ ವೇಗದ ಚಾಲನೆಗಾಗಿ ದಂಡ ವಿಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ತಿಳಿಯುತ್ತಿದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು ಮತ್ತು ಗಾಯಗೊಂಡ ಅಧಿಕಾರಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನು ಓದಿ : Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

ಶ್ರೀಕೃಷ್ಣ ಪುರಿ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿದ್ದ ಮೂವರು ಭದ್ರತಾ ಸಿಬ್ಬಂದಿ ಅಟಲ್ ಪಥ್‌ನಲ್ಲಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಭದ್ರತಾ ಸಿಬ್ಬಂದಿ ಕಾರೊಂದನ್ನು ಪರಿಶೀಲಿಸುತ್ತಿದ್ದಾಗ, ವೇಗವಾಗಿ ಬಂದ ಸ್ಕಾರ್ಪಿಯೋ ಎಸ್‌ಯುವಿ (SUV) ಕಾರು ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಿಬ್ಬಂದಿಗೆ ಗಾಯಗಳಾಗಿದವು. ಅಪಘಾತದ ನಂತರ ಕಾರಿನ ಚಾಲಕ ತಕ್ಷಣ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾದ ಎಂದು ಪಾಟ್ನಾ ಪೊಲೀಸ್ ಅಧಿಕಾರಿ ಅವಕಾಶ್ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Scorpio SUV accident video :

https://twitter.com/i/status/1933042034727604518

https://twitter.com/i/status/1933008927702331559

MECL : ಮಿನಿರಲ್ ಎಪ್ಲೋರೇಷನ್ & ಕನ್ಸಲ್ಟೆನ್ಸಿ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಜನಸ್ಪಂದನ ನ್ಯೂಸ್‌, ನೌಕರಿ : ಮಿನಿರಲ್ ಎಪ್ಲೋರೇಷನ್ & ಕನ್ಸಲ್ಟ್ಅನ್ಸಿ ಲಿಮಿಟೆಡ್ (MECL) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!
MECL ನೇಮಕಾತಿ – 2025 :
ಹುದ್ದೆಗಳ ಮಾಹಿತಿ :
  • ಇಲಾಖೆ ಹೆಸರು : ಮಿನಿರಲ್ ಎಪ್ಲೋರೇಷನ್ & ಕನ್ಸಲ್ಟೆನ್ಸಿ ಲಿಮಿಟೆಡ್ (MECL).
  • ಹುದ್ದೆಗಳ ಸಂಖ್ಯೆ : 108.
  • ಹುದ್ದೆಗಳ ಹೆಸರು : ಸಹಾಯಕ, ಕಿರಿಯ ಚಾಲಕ ಸೇರಿ ವಿವಿಧ ಹುದ್ದೆಗಳು.
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅಪ್ಲಿಕೇಶನ್ ಮೋಡ್ : Online ಮೋಡ್.
ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!
ಹುದ್ದೆಗಳ ಹೆಸರು ಮತ್ತು ಸಂಖ್ಯೆ :

Post Name

No of Posts

Accountant

6

Hindi Translator

1

Technician (Survey & Draftsman)

15

Technician (Sampling)

2

Technician (Laboratory)

3

Assistant (Materials)

16
Assistant (Accounts)

10

Stenographer (English)

4

Assistant (Hindi)

1

Electrician

1

Machinist

5

Technician (Drilling)

12

Mechanic

1

Mechanic & Operator (Drilling)

25
Junior Driver

6

ಇದನ್ನು ಓದಿ : Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!
ವೇತನ ಶ್ರೇಣಿ :
  • MECL ಯ ಅಧಿಕೃತ ಅಧಿಸೂಚನೆಗಳ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.19,600/- ರಿಂದ ರೂ.55,900/– ರವರೆಗೆ ಸಂಬಳ ನೀಡಲಾಗುವುದು.
ವಯೋಮಿತಿ :
  • MECL ಯ  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 30 (as on 20-May-2025.) ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
  • OBC (NCL) ಅಭ್ಯರ್ಥಿಗಳು : 03 ವರ್ಷ.
  • SC/ST ಅಭ್ಯರ್ಥಿಗಳು : 05 ವರ್ಷ.
  • PWD (General) ಅಭ್ಯರ್ಥಿಗಳು : 10 ವರ್ಷ.
  • PWD (OBC-NCL) ಅಭ್ಯರ್ಥಿಗಳು : 13 ವರ್ಷ.
  • PWD (SC/ST) ಅಭ್ಯರ್ಥಿಗಳು : 15 ವರ್ಷ.
ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!
ಅರ್ಜಿ ಶುಲ್ಕ :
  • SC/ST/PwD/Ex-Serviceman/Departmental ಅಭ್ಯರ್ಥಿಗಳು : ಯಾವುದೇ ಶುಲ್ಕ ಇಲ್ಲ.
  • General/OBC/EWS ಅಭ್ಯರ್ಥಿಗಳು : ರೂ.500/-
  • Mode of Payment : Online
ವಿದ್ಯಾರ್ಹತೆ :
  • MECL ಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು SSLC, ITI, B.Com, B.Sc, ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
  • ದಾಖಲೆ ಪರಿಶೀಲನೆ (ಕೌಶಲ್ಯ ಪರೀಕ್ಷೆ – ವ್ಯಾಪಾರ ಪರೀಕ್ಷೆ)
ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!
ಅರ್ಜಿ ಸಲ್ಲಿಸುವುದು ಹೇಗೆ?
  • ಕೆಳಗಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಪಾಲಿಸಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ Linkನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Formನ್ನು ಸಲ್ಲಿಸಿ.
  • ಕೊನೆಯದಾಗಿ ಸಲ್ಲಿಸಿದ ಅರ್ಜಿಯನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14-Jun-2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-Jul-2025.
ಇದನ್ನು ಓದಿ : ತಾಯಿಗೆ ವಿಡಿಯೋ crazy : ಸಮುದ್ರದ ಅಲೆಗಳ ಮುಂದೆ ನಿಂತ ಬಾಲಕಿ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಗುಜರಾತ್‌ನ ಅಹಮದಾಬಾದ್‌ (Ahmedabad) ನಲ್ಲಿ 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸುದ್ದಿ ಬಂದಿದೆ. ಅಪಘಾತದ ಸ್ಥಳದಿಂದ ಆಕಾಶದಲ್ಲಿ ಕಪ್ಪು ಹೊಗೆ ಮೇಲೇರುತ್ತಿರುವುದು ಕಂಡುಬಂದಿದೆ.

ರಕ್ಷಣಾ ತಂಡ ಸ್ಥಳಕ್ಕೆ ತಲುಪಿದೆ. ವಿಮಾನ ಅಹಮದಾಬಾದ್ (Ahmedabad) ವಿಮಾನ ನಿಲ್ದಾಣದಿಂದ ಹಾರಿದ ತಕ್ಷಣ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಅಹಮದಾಬಾದ್ ಪೊಲೀಸ್ ನಿಯಂತ್ರಣ ಕೊಠಡಿ ಇದನ್ನು ದೃಢಪಡಿಸಿದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಮಾಹಿತಿಯ ಪ್ರಕಾರ, ಈ ವಿಮಾನ ಅಹಮದಾಬಾದ್‌ (Ahmedabad) ನಿಂದ ಲಂಡನ್‌ಗೆ ಹೋಗುತ್ತಿದ್ದಾಗ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಮೇಲೇರಿದ್ದ ಸ್ವಲ್ಪ ಸಮಯದ ನಂತರ ಮೇಘನಿನಗರ ಬಳಿ ಅಪಘಾತಕ್ಕೀಡಾಗಿದೆ.

ವಿಮಾನ ನಿಲ್ದಾಣದಿಂದ ಮೇಘನಿನಗರದ ದೂರ ಸುಮಾರು 15 ಕಿಲೋಮೀಟರ್. ಅಪಘಾತದ ನಂತರ, 7 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಾರಂಭಿಸಿದವು. ವಿಮಾನ ಅಪಘಾತದ ಹಲವು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಪಘಾತದ ಸ್ಥಳದಿಂದ ಆಕಾಶದಲ್ಲಿ ಕಪ್ಪು ಹೊಗೆಯ ಮೋಡಗಳು ಮೇಲೇರುತ್ತಿರುವುದು ಕಂಡುಬಂದಿದೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!
Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!
Ahmedabad: Air India plane crash with 243 passengers!

ತುರ್ತು ಪ್ರತಿಕ್ರಿಯೆ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಗೋಚರಿಸುತ್ತಿದೆ. ಬಿಎಸ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಅಪಘಾತದ ಸ್ಥಳಕ್ಕೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ವಿಮಾನ ಬೋಯಿಂಗ್‌ನ 787 ಡ್ರೀಮ್‌ಲೈನರ್ ಎಂದು ಹೇಳಲಾಗಿದ್ದು, ಅದು 11 ವರ್ಷ ಹಳೆಯದು.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!

Ahmedabad ಸರ್ದಾರ್ ವಲ್ಲಭಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

Ahmedabad Air India plane crash Video :

https://twitter.com/i/status/1933080233554690370

(ಏಜೇನ್ಸಿಸ್)

Courtesy : ABP NEWS, Hindustan Times.

Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಜನಸ್ಪಂದನ ನ್ಯೂಸ್, ಆರೋಗ್ಯ : ನೀವೂ ಕಿಡ್ನಿ ಸ್ಟೋನ್ (Kidney stones) ಸಮಸ್ಯೆಯಿಂದ ಬಳಲುತ್ತಿದ್ದೀರಾ.? ಹಾಗಾದ್ರೆ ಕುಡಿಯಿರಿ ಈ ವಿಶೇಷ ಜ್ಯೂಸ್‌.!

ಇತ್ತೀಚೆಗೆ ಕಿಡ್ನಿ ಸ್ಟೋನ್ (Kidney stones) ಒಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಇದ್ದರೆ ತೀವ್ರವಾದ ನೋವು ಮತ್ತು ಅಸ್ವಸ್ಥತೆಗೆ ಕಾರಣವಾಗಬಹುದು.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ಆರೋಗ್ಯಕರ ಆಹಾರ ಪದ್ಧತಿಯು ಸಹ ಕಿಡ್ನಿ ಸ್ಟೋನ್‌ (Kidney stones) ಗಳನ್ನು ತಡೆಗಟ್ಟಲು ಮತ್ತು ಅವುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.

ಹಾಗೆಯೇ ಇಲ್ಲೊಂದು ಕಿಡ್ನಿ ಸ್ಟೋನ್‌ (Kidney stones) ಸಮಸ್ಯೆ ನಿವಾರಣೆಗೆ ಸಹಾಯಕವಾಗಿರುವ ಒಂದು ವಿಶೇಷ ಜ್ಯೂಸ್‌ನ ಕುರಿತಾದ ಈ ಸುದ್ದಿ ಓದಿ.

ವಿಶೇಷ ಜ್ಯೂಸ್‌ನ ಪ್ರಯೋಜನಗಳು, ತಯಾರಿಕೆಯ ವಿಧಾನ ಮತ್ತು ಜೀವನಶೈಲಿಯ ಸಲಹೆಗಳನ್ನು ಒಳಗೊಂಡಿದೆ.

ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್ :

ಕಿಡ್ನಿ ಸ್ಟೋನ್‌ (Kidney stones) ಗೆ ಒಂದು ಪರಿಣಾಮಕಾರಿ ಮನೆಮದ್ದು ಜ್ಯೂಸ್ ಎಂದರೆ ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್. ಈ ಜ್ಯೂಸ್ ಕಿಡ್ನಿ ಸ್ಟೋನ್‌ಗಳನ್ನು ಕರಗಿಸಲು ಮತ್ತು ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!
ಪದಾರ್ಥಗಳು :
  • 1 ಟೇಬಲ್ ಸ್ಪೂನ್ ತಾಜಾ ನಿಂಬೆ ರಸ.
  • 1 ಕಪ್ ತಾಜಾ ಕೊತ್ತಂಬರಿ ಸೊಪ್ಪು.
  • 1 ಕಪ್ ಕೀರೆ ಸೊಪ್ಪು (ಸ್ಪಿನಾಚ್).
  • 1 ಸಣ್ಣ ಗಾತ್ರದ ಸೌತೆಕಾಯಿ (ಐಚ್ಛಿಕ, ರುಚಿಗೆ).
  • 1 ಗ್ಲಾಸ್ ನೀರು.
  • 1 ಚಿಟಿಕೆ ಉಪ್ಪು (ಐಚ್ಛಿಕ, ಆದರೆ ಕಡಿಮೆ ಪ್ರಮಾಣದಲ್ಲಿ).
  • 1 ಟೀ ಸ್ಪೂನ್ ಜೇನುತುಪ್ಪ (ಐಚ್ಛಿಕ, ರುಚಿಗೆ).
ತಯಾರಿಕೆಯ ವಿಧಾನ :
  • ಕೊತ್ತಂಬರಿ ಮತ್ತು ಕೀರೆ ಸೊಪ್ಪನ್ನು ಚೆನ್ನಾಗಿ ತೊಳೆಯಿರಿ, ಯಾವುದೇ ಕೊಳಕು ಉಳಿಯದಂತೆ ಖಾತರಿಪಡಿಸಿಕೊಳ್ಳಿ.
  • ಒಂದು ಬ್ಲೆಂಡರ್‌ನಲ್ಲಿ ಕೊತ್ತಂಬರಿ, ಕೀರೆ, ಸೌತೆಕಾಯಿ (ಇದ್ದರೆ) ಮತ್ತು 1 ಗ್ಲಾಸ್ ನೀರನ್ನು ಸೇರಿಸಿ. ಸ್ಮೂತ್ ಆಗುವವರೆಗೆ ಬ್ಲೆಂಡ್ ಮಾಡಿ.
  • ಬ್ಲೆಂಡ್ ಮಾಡಿದ ಮಿಶ್ರಣಕ್ಕೆ ತಾಜಾ ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಕಲಕಿರಿ.
  • ಜ್ಯೂಸ್‌ನಲ್ಲಿ ಒರಟಾದ ತುಂಡುಗಳನ್ನು ತೆಗೆದುಹಾಕಲು, ಒಂದು ಜರಡಿಯ ಮೂಲಕ ಫಿಲ್ಟರ್ ಮಾಡಿ.
  • ರುಚಿಗೆ ಜೇನುತುಪ್ಪ ಅಥವಾ ಚಿಟಿಕೆ ಉಪ್ಪು ಸೇರಿಸಿ, ತಾಜಾವಾಗಿರುವಾಗ ಕುಡಿಯಿರಿ.
ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!
ಈ ಜ್ಯೂಸ್ ಏಕೆ ಪರಿಣಾಮಕಾರಿ.?

ನಿಂಬೆ ರಸ : ನಿಂಬೆಯಲ್ಲಿರುವ ಸಿಟ್ರಿಕ್ ಆಸಿಡ್ ಕಿಡ್ನಿ ಸ್ಟೋನ್‌ಗಳನ್ನು ಕರಗಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳನ್ನು.

ಇದು ಮೂತ್ರದ pH ಮಟ್ಟವನ್ನು ಸಮತೋಲನಗೊಳಿಸುತ್ತದೆ, ಕಲ್ಲುಗಳ ರಚನೆಯನ್ನು ಕಡಿಮೆ ಮಾಡುತ್ತದೆ.

ಕೊತ್ತಂಬರಿ : ಕೊತ್ತಂಬರಿಯು ನೈಸರ್ಗಿಕ ಡೈಯುರೆಟಿಕ್ ಗುಣಗಳನ್ನು ಹೊಂದಿದ್ದು, ಮೂತ್ರ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಕಿಡ್ನಿಯಿಂದ ವಿಷಕಾರಕ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇದರ ಉತ್ಕರ್ಷಣ ನಿರೋಧಕ ಗುಣಗಳು ಮೂತ್ರಪಿಂಡದ ಆರೋಗ್ಯವನ್ನು ಕಾಪಾಡುತ್ತವೆ.

ಕೀರೆ ಸೊಪ್ಪು : ಕೀರೆಯಲ್ಲಿ ವಿಟಮಿನ್‌ಗಳು ಮತ್ತು ಖನಿಜಗಳು ಸಮೃದ್ಧವಾಗಿದ್ದು, ಇದು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

ಆದರೆ, ಕೀರೆಯನ್ನು ಸೀಮಿತ ಪ್ರಮಾಣದಲ್ಲಿ ಬಳಸಿ, ಏಕೆಂದರೆ ಇದರಲ್ಲಿ ಆಕ್ಸಲೇಟ್‌ಗಳು ಇರುತ್ತವೆ, ಇವು ಹೆಚ್ಚಾದರೆ ಕಿಡ್ನಿ ಸ್ಟೋನ್‌ಗೆ ಕಾರಣವಾಗಬಹುದು.

ಸೌತೆಕಾಯಿ : ಸೌತೆಕಾಯಿಯು ದೇಹವನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಮೂತ್ರದ ಮೂಲಕ ಕಿಡ್ನಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.

ಸೇವನೆಯ ಸಲಹೆಗಳು :
  • ಈ ಜ್ಯೂಸ್‌ನ್ನು ದಿನಕ್ಕೆ ಒಮ್ಮೆ, ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
  • ದಿನಕ್ಕೆ 1 ಗ್ಲಾಸ್‌ಗಿಂತ ಹೆಚ್ಚು ಕುಡಿಯದಿರಿ, ಏಕೆಂದರೆ ಅತಿಯಾದ ಸೇವನೆಯಿಂದ ಆಕ್ಸಲೇಟ್‌ಗಳ ಸಂಗ್ರಹವಾಗಬಹುದು.
  • ಜ್ಯೂಸ್‌ನ ಜೊತೆಗೆ, ದಿನವಿಡೀ ಸಾಕಷ್ಟು ನೀರು ಕುಡಿಯಿರಿ (2.5-3 ಲೀಟರ್) ಇದರಿಂದ ಕಿಡ್ನಿಯ ಆರೋಗ್ಯ ಸುಧಾರಿಸುತ್ತದೆ.
ಜೀವನಶೈಲಿ ಸಲಹೆಗಳು :
  • ಕಿಡ್ನಿ ಸ್ಟೋನ್ ತಡೆಗಟ್ಟಲು ಕಡಿಮೆ ಉಪ್ಪು, ಕಡಿಮೆ ಸಕ್ಕರೆ, ಮತ್ತು ಕಡಿಮೆ ಆಕ್ಸಲೇಟ್‌ಗಳಿರುವ ಆಹಾರವನ್ನು ಸೇವಿಸಿ (ಉದಾಹರಣೆಗೆ, ಬೀಟ್‌ರೂಟ್, ಚಾಕೊಲೇಟ್, ಮತ್ತು ಕೆಲವು ಬೀಜಗಳನ್ನು ಸೀಮಿತಗೊಳಿಸಿ).
  • ದೈನಂದಿನ ಲಘು ವ್ಯಾಯಾಮವು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ.
  • ಕಿಡ್ನಿ ಸ್ಟೋನ್‌ಗೆ ಯಾವುದೇ ಜ್ಯೂಸ್ ಅಥವಾ ಮನೆಮದ್ದು ಪ್ರಯತ್ನಿಸುವ ಮೊದಲು, ವೈದ್ಯರನ್ನು ಸಂಪರ್ಕಿಸಿ, ವಿಶೇಷವಾಗಿ ದೀರ್ಘಕಾಲದ ಕಿಡ್ನಿ ಸಮಸ್ಯೆ ಇದ್ದರೆ.
ಎಚ್ಚರಿಕೆ :
  • ಈ ಜ್ಯೂಸ್ ಕಿಡ್ನಿ ಸ್ಟೋನ್‌ (Kidney stones) ಗೆ ಸಹಾಯಕವಾಗಿದ್ದರೂ, ಇದು ವೈದ್ಯಕೀಯ ಚಿಕಿತ್ಸೆಯ ಬದಲಿಯಾಗಿ ಕಾರ್ಯನಿರ್ವಹಿಸುವುದಿಲ್ಲ.
  • ಕಿಡ್ನಿ ಸ್ಟೋನ್‌ (Kidney stones) ನ ಗಾತ್ರ ಮತ್ತು ಪ್ರಕಾರವನ್ನು ಅವಲಂಬಿಸಿ, ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರಬಹುದು.
  • ಯಾವುದೇ ಅಡ್ಡಪರಿಣಾಮಗಳಾದ ಜೀರ್ಣಕಾರಕ ಸಮಸ್ಯೆ ಅಥವಾ ಅಸ್ವಸ್ಥತೆ ಕಂಡುಬಂದರೆ, ಜ್ಯೂಸ್ ಸೇವನೆಯನ್ನು ನಿಲ್ಲಿಸಿ ಮತ್ತು ವೈದ್ಯರನ್ನು ಭೇಟಿಯಾಗಿ.
ತೀರ್ಮಾನ :

ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್ ಕಿಡ್ನಿ ಸ್ಟೋನ್‌ (Kidney stones) ಗೆ ಒಂದು ನೈಸರ್ಗಿಕ ಮತ್ತು ಪರಿಣಾಮಕಾರಿ ಮನೆಮದ್ದಾಗಿದೆ. ಇದರ ಜೊತೆಗೆ, ಆರೋಗ್ಯಕರ ಜೀವನಶೈಲಿ ಮತ್ತು ಸಾಕಷ್ಟು ನೀರಿನ ಸೇವನೆಯು ಕಿಡ್ನಿ ಸ್ಟೋನ್‌ನ ಸಮಸ್ಯೆಯನ್ನು ತಡೆಗಟ್ಟಲು ಮತ್ತು ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಆದರೆ, ಯಾವುದೇ ಚಿಕಿತ್ಸೆಯನ್ನು ಪ್ರಾರಂಭಿಸುವ ಮೊದಲು ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.

Disclaimer : This article is based on reports and information available on the internet. Janaspandhan News is not affiliated with it and is not responsible for it.

ತಾಯಿಗೆ ವಿಡಿಯೋ crazy : ಸಮುದ್ರದ ಅಲೆಗಳ ಮುಂದೆ ನಿಂತ ಬಾಲಕಿ ; ಮುಂದೆನಾಯ್ತು.?

0

ಜನಸ್ಪಂದನ ನ್ಯೂಸ್, ಡೆಸ್ಕ್ : ಇಲ್ಲೋಬ್ಬ ತಾಯಿಯ ವಿಡಿಯೋ ಹುಚ್ಚಿ (crazy) ಗಾಗಿ ಸಮುದ್ರದ ಅಲೆಗಳ ಮುಂದೆ ನಿಂತ ಬಾಲಕಿ ಗತ್ತಿ ಏನಾಯ್ತು ಅಂತ ಈ ಸುದ್ದಿ ಓದಿ.

ಇತ್ತೀಚಿನ ವರ್ಷಗಳಲ್ಲಿ ಉತ್ತಮ ಗುಣಮಟ್ಟದ ಮೊಬೈಲ್ ಫೋನ್ ಮತ್ತು ಅತ್ಯಂತ ಕಡಿಮೆ ಬೆಲೆಗೆ ಇಂಟರ್ ನೆಟ್ ಸೌಲಭ್ಯ (Internet facility at low cost) ದೊರೆಯುತ್ತಿರುವುದರಿಂದ ಭಾರತದಲ್ಲಿ ಸೋಶಿಯಲ್ ಮೀಡಿಯಾ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!

ಆದರೆ ಈ ಮೊಬೈಲ್ ಗೀಳು (crazy) ಜೀವ ಕಳೆದುಕೊಳ್ಳಲು ಕಾರಣವಾಗುತ್ತಿದೆ. ಈ ಮಾತಿಗೆ ಈ ಘಟನೆಯೇ ಸಾಕ್ಷಿ. ಸದ್ಯ ತಾಯಿಯ ವಿಡಿಯೋ ಹುಚ್ಚು (crazy) ಮಗಳನ್ನೇ ಬಲಿ ಪಡೆದಿದೆ.

ಪುಟ್ಟ ಬಾಲಕಿ ಸಮುದ್ರದ ಬಳಿ ನಿಂತಿದ್ದು, ಅಲೆಗಳು ರಭಸವಾಗಿ (waves are crashing) ದಡಕ್ಕೆ ಬಂದಪ್ಪಳಿಸುತ್ತಿವೆ. ಈ ವೇಳೆ ಬಾಲಕಿ ತುಂಬಾ ಖುಷಿಯಾಗಿದ್ದಾಳೆ.

ಆದರೆ, ಬಾಲಕಿಯ ತಾಯಿ ಮಾತ್ರ ಮಗಳ ವಿಡಿಯೋ ಮಾಡುವುದರಲ್ಲಿ (crazy) ಬ್ಯುಸಿಯಾಗಿದ್ದಾಳೆ. ಅಪಾಯ ಮುಂದೆ ಇದ್ದರೂ ಸಹ ಆಕೆ ವಿಡಿಯೋ ಮಾಡುತ್ತಲೇ ಇರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಅಷ್ಟರಲ್ಲೇ, ಇದ್ದಕ್ಕಿದ್ದಂತೆ ಬಂದ ಬಲವಾದ ಅಲೆ (Strong wave) ಬಂದು ಬಾಲಕಿಯನ್ನು ಎಳೆದುಕೊಂಡು ಹೋಗಿದೆ. ಈ ಆಘಾತಕಾರಿ ದೃಶ್ಯ (Shocking scene) ಕಂಡು ಅಲ್ಲಿದ್ದ ಜನರು ಚೀರಾಡಿದ ದೃಶ್ಯ ಕೂಡ ಮೊಬೈಲ್​ನಲ್ಲಿ ಸೆರೆಯಾಗಿದೆ.

ಈ ಘಟನೆ ಎಲ್ಲಿ.? ಯಾವಾಗ.? ಎಂದು ನಡೆದಿದೆ ಎಂಬುದು ತಿಳಿದು ಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ತಾಯಿಯ ವಿಡಿಯೋ ಹುಚ್ಚಿ (crazy) ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಮೊಬೈಲ್‌ ಹುಚ್ಚು (crazy) ಇದೀಗ ಕಿರಿಯರಿಂದ ಹಿಡಿದು ಹಿರಿಯರವರೆಗೂ ವ್ಯಾಪಿಸಿದ್ದು ಮಾತ್ರ ದುರ್ದೈವದ ಸಂಗತಿ.

ತಾಯಿಯ ಹುಚ್ಚಿ (crazy) ಗೆ ಬಲಿಯಾದ ಬಾಲಕಿಯ ವಿಡಿಯೋ :

https://twitter.com/i/status/1932386649725444242

Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಜನಸ್ಪಂದನ ನ್ಯೂಸ್, ಆರೋಗ್ಯ : ನೀವೂ ಕಿಡ್ನಿ ಸ್ಟೋನ್ (Kidney stones) ಸಮಸ್ಯೆಯಿಂದ ಬಳಲುತ್ತಿದ್ದೀರಾ.? ಹಾಗಾದ್ರೆ ಕುಡಿಯಿರಿ ಈ ವಿಶೇಷ ಜ್ಯೂಸ್‌.!

ಇತ್ತೀಚೆಗೆ ಕಿಡ್ನಿ ಸ್ಟೋನ್ (Kidney stones) ಒಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಇದ್ದರೆ ತೀವ್ರವಾದ ನೋವು ಮತ್ತು ಅಸ್ವಸ್ಥತೆಗೆ ಕಾರಣವಾಗಬಹುದು.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ಆರೋಗ್ಯಕರ ಆಹಾರ ಪದ್ಧತಿಯು ಸಹ ಕಿಡ್ನಿ ಸ್ಟೋನ್‌ (Kidney stones) ಗಳನ್ನು ತಡೆಗಟ್ಟಲು ಮತ್ತು ಅವುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.

ಹಾಗೆಯೇ ಇಲ್ಲೊಂದು ಕಿಡ್ನಿ ಸ್ಟೋನ್‌ (Kidney stones) ಸಮಸ್ಯೆ ನಿವಾರಣೆಗೆ ಸಹಾಯಕವಾಗಿರುವ ಒಂದು ವಿಶೇಷ ಜ್ಯೂಸ್‌ನ ಕುರಿತಾದ ಈ ಸುದ್ದಿ ಓದಿ.

ವಿಶೇಷ ಜ್ಯೂಸ್‌ನ ಪ್ರಯೋಜನಗಳು, ತಯಾರಿಕೆಯ ವಿಧಾನ ಮತ್ತು ಜೀವನಶೈಲಿಯ ಸಲಹೆಗಳನ್ನು ಒಳಗೊಂಡಿದೆ.

ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್ :

ಕಿಡ್ನಿ ಸ್ಟೋನ್‌ (Kidney stones) ಗೆ ಒಂದು ಪರಿಣಾಮಕಾರಿ ಮನೆಮದ್ದು ಜ್ಯೂಸ್ ಎಂದರೆ ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್. ಈ ಜ್ಯೂಸ್ ಕಿಡ್ನಿ ಸ್ಟೋನ್‌ಗಳನ್ನು ಕರಗಿಸಲು ಮತ್ತು ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!
ಪದಾರ್ಥಗಳು :
  • 1 ಟೇಬಲ್ ಸ್ಪೂನ್ ತಾಜಾ ನಿಂಬೆ ರಸ.
  • 1 ಕಪ್ ತಾಜಾ ಕೊತ್ತಂಬರಿ ಸೊಪ್ಪು.
  • 1 ಕಪ್ ಕೀರೆ ಸೊಪ್ಪು (ಸ್ಪಿನಾಚ್).
  • 1 ಸಣ್ಣ ಗಾತ್ರದ ಸೌತೆಕಾಯಿ (ಐಚ್ಛಿಕ, ರುಚಿಗೆ).
  • 1 ಗ್ಲಾಸ್ ನೀರು.
  • 1 ಚಿಟಿಕೆ ಉಪ್ಪು (ಐಚ್ಛಿಕ, ಆದರೆ ಕಡಿಮೆ ಪ್ರಮಾಣದಲ್ಲಿ).
  • 1 ಟೀ ಸ್ಪೂನ್ ಜೇನುತುಪ್ಪ (ಐಚ್ಛಿಕ, ರುಚಿಗೆ).
ತಯಾರಿಕೆಯ ವಿಧಾನ :
  • ಕೊತ್ತಂಬರಿ ಮತ್ತು ಕೀರೆ ಸೊಪ್ಪನ್ನು ಚೆನ್ನಾಗಿ ತೊಳೆಯಿರಿ, ಯಾವುದೇ ಕೊಳಕು ಉಳಿಯದಂತೆ ಖಾತರಿಪಡಿಸಿಕೊಳ್ಳಿ.
  • ಒಂದು ಬ್ಲೆಂಡರ್‌ನಲ್ಲಿ ಕೊತ್ತಂಬರಿ, ಕೀರೆ, ಸೌತೆಕಾಯಿ (ಇದ್ದರೆ) ಮತ್ತು 1 ಗ್ಲಾಸ್ ನೀರನ್ನು ಸೇರಿಸಿ. ಸ್ಮೂತ್ ಆಗುವವರೆಗೆ ಬ್ಲೆಂಡ್ ಮಾಡಿ.
  • ಬ್ಲೆಂಡ್ ಮಾಡಿದ ಮಿಶ್ರಣಕ್ಕೆ ತಾಜಾ ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಕಲಕಿರಿ.
  • ಜ್ಯೂಸ್‌ನಲ್ಲಿ ಒರಟಾದ ತುಂಡುಗಳನ್ನು ತೆಗೆದುಹಾಕಲು, ಒಂದು ಜರಡಿಯ ಮೂಲಕ ಫಿಲ್ಟರ್ ಮಾಡಿ.
  • ರುಚಿಗೆ ಜೇನುತುಪ್ಪ ಅಥವಾ ಚಿಟಿಕೆ ಉಪ್ಪು ಸೇರಿಸಿ, ತಾಜಾವಾಗಿರುವಾಗ ಕುಡಿಯಿರಿ.
ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!
ಈ ಜ್ಯೂಸ್ ಏಕೆ ಪರಿಣಾಮಕಾರಿ.?

ನಿಂಬೆ ರಸ : ನಿಂಬೆಯಲ್ಲಿರುವ ಸಿಟ್ರಿಕ್ ಆಸಿಡ್ ಕಿಡ್ನಿ ಸ್ಟೋನ್‌ಗಳನ್ನು ಕರಗಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳನ್ನು.

ಇದು ಮೂತ್ರದ pH ಮಟ್ಟವನ್ನು ಸಮತೋಲನಗೊಳಿಸುತ್ತದೆ, ಕಲ್ಲುಗಳ ರಚನೆಯನ್ನು ಕಡಿಮೆ ಮಾಡುತ್ತದೆ.

ಕೊತ್ತಂಬರಿ : ಕೊತ್ತಂಬರಿಯು ನೈಸರ್ಗಿಕ ಡೈಯುರೆಟಿಕ್ ಗುಣಗಳನ್ನು ಹೊಂದಿದ್ದು, ಮೂತ್ರ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಕಿಡ್ನಿಯಿಂದ ವಿಷಕಾರಕ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇದರ ಉತ್ಕರ್ಷಣ ನಿರೋಧಕ ಗುಣಗಳು ಮೂತ್ರಪಿಂಡದ ಆರೋಗ್ಯವನ್ನು ಕಾಪಾಡುತ್ತವೆ.

ಕೀರೆ ಸೊಪ್ಪು : ಕೀರೆಯಲ್ಲಿ ವಿಟಮಿನ್‌ಗಳು ಮತ್ತು ಖನಿಜಗಳು ಸಮೃದ್ಧವಾಗಿದ್ದು, ಇದು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

ಆದರೆ, ಕೀರೆಯನ್ನು ಸೀಮಿತ ಪ್ರಮಾಣದಲ್ಲಿ ಬಳಸಿ, ಏಕೆಂದರೆ ಇದರಲ್ಲಿ ಆಕ್ಸಲೇಟ್‌ಗಳು ಇರುತ್ತವೆ, ಇವು ಹೆಚ್ಚಾದರೆ ಕಿಡ್ನಿ ಸ್ಟೋನ್‌ಗೆ ಕಾರಣವಾಗಬಹುದು.

ಸೌತೆಕಾಯಿ : ಸೌತೆಕಾಯಿಯು ದೇಹವನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಮೂತ್ರದ ಮೂಲಕ ಕಿಡ್ನಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.

ಸೇವನೆಯ ಸಲಹೆಗಳು :
  • ಈ ಜ್ಯೂಸ್‌ನ್ನು ದಿನಕ್ಕೆ ಒಮ್ಮೆ, ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
  • ದಿನಕ್ಕೆ 1 ಗ್ಲಾಸ್‌ಗಿಂತ ಹೆಚ್ಚು ಕುಡಿಯದಿರಿ, ಏಕೆಂದರೆ ಅತಿಯಾದ ಸೇವನೆಯಿಂದ ಆಕ್ಸಲೇಟ್‌ಗಳ ಸಂಗ್ರಹವಾಗಬಹುದು.
  • ಜ್ಯೂಸ್‌ನ ಜೊತೆಗೆ, ದಿನವಿಡೀ ಸಾಕಷ್ಟು ನೀರು ಕುಡಿಯಿರಿ (2.5-3 ಲೀಟರ್) ಇದರಿಂದ ಕಿಡ್ನಿಯ ಆರೋಗ್ಯ ಸುಧಾರಿಸುತ್ತದೆ.
ಜೀವನಶೈಲಿ ಸಲಹೆಗಳು :
  • ಕಿಡ್ನಿ ಸ್ಟೋನ್ ತಡೆಗಟ್ಟಲು ಕಡಿಮೆ ಉಪ್ಪು, ಕಡಿಮೆ ಸಕ್ಕರೆ, ಮತ್ತು ಕಡಿಮೆ ಆಕ್ಸಲೇಟ್‌ಗಳಿರುವ ಆಹಾರವನ್ನು ಸೇವಿಸಿ (ಉದಾಹರಣೆಗೆ, ಬೀಟ್‌ರೂಟ್, ಚಾಕೊಲೇಟ್, ಮತ್ತು ಕೆಲವು ಬೀಜಗಳನ್ನು ಸೀಮಿತಗೊಳಿಸಿ).
  • ದೈನಂದಿನ ಲಘು ವ್ಯಾಯಾಮವು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ.
  • ಕಿಡ್ನಿ ಸ್ಟೋನ್‌ಗೆ ಯಾವುದೇ ಜ್ಯೂಸ್ ಅಥವಾ ಮನೆಮದ್ದು ಪ್ರಯತ್ನಿಸುವ ಮೊದಲು, ವೈದ್ಯರನ್ನು ಸಂಪರ್ಕಿಸಿ, ವಿಶೇಷವಾಗಿ ದೀರ್ಘಕಾಲದ ಕಿಡ್ನಿ ಸಮಸ್ಯೆ ಇದ್ದರೆ.
ಎಚ್ಚರಿಕೆ :
  • ಈ ಜ್ಯೂಸ್ ಕಿಡ್ನಿ ಸ್ಟೋನ್‌ (Kidney stones) ಗೆ ಸಹಾಯಕವಾಗಿದ್ದರೂ, ಇದು ವೈದ್ಯಕೀಯ ಚಿಕಿತ್ಸೆಯ ಬದಲಿಯಾಗಿ ಕಾರ್ಯನಿರ್ವಹಿಸುವುದಿಲ್ಲ.
  • ಕಿಡ್ನಿ ಸ್ಟೋನ್‌ (Kidney stones) ನ ಗಾತ್ರ ಮತ್ತು ಪ್ರಕಾರವನ್ನು ಅವಲಂಬಿಸಿ, ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರಬಹುದು.
  • ಯಾವುದೇ ಅಡ್ಡಪರಿಣಾಮಗಳಾದ ಜೀರ್ಣಕಾರಕ ಸಮಸ್ಯೆ ಅಥವಾ ಅಸ್ವಸ್ಥತೆ ಕಂಡುಬಂದರೆ, ಜ್ಯೂಸ್ ಸೇವನೆಯನ್ನು ನಿಲ್ಲಿಸಿ ಮತ್ತು ವೈದ್ಯರನ್ನು ಭೇಟಿಯಾಗಿ.
ತೀರ್ಮಾನ :

ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್ ಕಿಡ್ನಿ ಸ್ಟೋನ್‌ (Kidney stones) ಗೆ ಒಂದು ನೈಸರ್ಗಿಕ ಮತ್ತು ಪರಿಣಾಮಕಾರಿ ಮನೆಮದ್ದಾಗಿದೆ. ಇದರ ಜೊತೆಗೆ, ಆರೋಗ್ಯಕರ ಜೀವನಶೈಲಿ ಮತ್ತು ಸಾಕಷ್ಟು ನೀರಿನ ಸೇವನೆಯು ಕಿಡ್ನಿ ಸ್ಟೋನ್‌ನ ಸಮಸ್ಯೆಯನ್ನು ತಡೆಗಟ್ಟಲು ಮತ್ತು ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಆದರೆ, ಯಾವುದೇ ಚಿಕಿತ್ಸೆಯನ್ನು ಪ್ರಾರಂಭಿಸುವ ಮೊದಲು ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.

Disclaimer : This article is based on reports and information available on the internet. Janaspandhan News is not affiliated with it and is not responsible for it.

Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

0

ಜನಸ್ಪಂದನ ನ್ಯೂಸ್, ಆರೋಗ್ಯ : ನೀವೂ ಕಿಡ್ನಿ ಸ್ಟೋನ್ (Kidney stones) ಸಮಸ್ಯೆಯಿಂದ ಬಳಲುತ್ತಿದ್ದೀರಾ.? ಹಾಗಾದ್ರೆ ಕುಡಿಯಿರಿ ಈ ವಿಶೇಷ ಜ್ಯೂಸ್‌.!

ಇತ್ತೀಚೆಗೆ ಕಿಡ್ನಿ ಸ್ಟೋನ್ (Kidney stones) ಒಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಇದ್ದರೆ ತೀವ್ರವಾದ ನೋವು ಮತ್ತು ಅಸ್ವಸ್ಥತೆಗೆ ಕಾರಣವಾಗಬಹುದು.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ಆರೋಗ್ಯಕರ ಆಹಾರ ಪದ್ಧತಿಯು ಸಹ ಕಿಡ್ನಿ ಸ್ಟೋನ್‌ (Kidney stones) ಗಳನ್ನು ತಡೆಗಟ್ಟಲು ಮತ್ತು ಅವುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.

ಹಾಗೆಯೇ ಇಲ್ಲೊಂದು ಕಿಡ್ನಿ ಸ್ಟೋನ್‌ (Kidney stones) ಸಮಸ್ಯೆ ನಿವಾರಣೆಗೆ ಸಹಾಯಕವಾಗಿರುವ ಒಂದು ವಿಶೇಷ ಜ್ಯೂಸ್‌ನ ಕುರಿತಾದ ಈ ಸುದ್ದಿ ಓದಿ.

ವಿಶೇಷ ಜ್ಯೂಸ್‌ನ ಪ್ರಯೋಜನಗಳು, ತಯಾರಿಕೆಯ ವಿಧಾನ ಮತ್ತು ಜೀವನಶೈಲಿಯ ಸಲಹೆಗಳನ್ನು ಒಳಗೊಂಡಿದೆ.

ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್ :

ಕಿಡ್ನಿ ಸ್ಟೋನ್‌ (Kidney stones) ಗೆ ಒಂದು ಪರಿಣಾಮಕಾರಿ ಮನೆಮದ್ದು ಜ್ಯೂಸ್ ಎಂದರೆ ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್. ಈ ಜ್ಯೂಸ್ ಕಿಡ್ನಿ ಸ್ಟೋನ್‌ಗಳನ್ನು ಕರಗಿಸಲು ಮತ್ತು ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!
ಪದಾರ್ಥಗಳು :
  • 1 ಟೇಬಲ್ ಸ್ಪೂನ್ ತಾಜಾ ನಿಂಬೆ ರಸ.
  • 1 ಕಪ್ ತಾಜಾ ಕೊತ್ತಂಬರಿ ಸೊಪ್ಪು.
  • 1 ಕಪ್ ಕೀರೆ ಸೊಪ್ಪು (ಸ್ಪಿನಾಚ್).
  • 1 ಸಣ್ಣ ಗಾತ್ರದ ಸೌತೆಕಾಯಿ (ಐಚ್ಛಿಕ, ರುಚಿಗೆ).
  • 1 ಗ್ಲಾಸ್ ನೀರು.
  • 1 ಚಿಟಿಕೆ ಉಪ್ಪು (ಐಚ್ಛಿಕ, ಆದರೆ ಕಡಿಮೆ ಪ್ರಮಾಣದಲ್ಲಿ).
  • 1 ಟೀ ಸ್ಪೂನ್ ಜೇನುತುಪ್ಪ (ಐಚ್ಛಿಕ, ರುಚಿಗೆ).
ತಯಾರಿಕೆಯ ವಿಧಾನ :
  • ಕೊತ್ತಂಬರಿ ಮತ್ತು ಕೀರೆ ಸೊಪ್ಪನ್ನು ಚೆನ್ನಾಗಿ ತೊಳೆಯಿರಿ, ಯಾವುದೇ ಕೊಳಕು ಉಳಿಯದಂತೆ ಖಾತರಿಪಡಿಸಿಕೊಳ್ಳಿ.
  • ಒಂದು ಬ್ಲೆಂಡರ್‌ನಲ್ಲಿ ಕೊತ್ತಂಬರಿ, ಕೀರೆ, ಸೌತೆಕಾಯಿ (ಇದ್ದರೆ) ಮತ್ತು 1 ಗ್ಲಾಸ್ ನೀರನ್ನು ಸೇರಿಸಿ. ಸ್ಮೂತ್ ಆಗುವವರೆಗೆ ಬ್ಲೆಂಡ್ ಮಾಡಿ.
  • ಬ್ಲೆಂಡ್ ಮಾಡಿದ ಮಿಶ್ರಣಕ್ಕೆ ತಾಜಾ ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಕಲಕಿರಿ.
  • ಜ್ಯೂಸ್‌ನಲ್ಲಿ ಒರಟಾದ ತುಂಡುಗಳನ್ನು ತೆಗೆದುಹಾಕಲು, ಒಂದು ಜರಡಿಯ ಮೂಲಕ ಫಿಲ್ಟರ್ ಮಾಡಿ.
  • ರುಚಿಗೆ ಜೇನುತುಪ್ಪ ಅಥವಾ ಚಿಟಿಕೆ ಉಪ್ಪು ಸೇರಿಸಿ, ತಾಜಾವಾಗಿರುವಾಗ ಕುಡಿಯಿರಿ.
ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!
ಈ ಜ್ಯೂಸ್ ಏಕೆ ಪರಿಣಾಮಕಾರಿ.?

ನಿಂಬೆ ರಸ : ನಿಂಬೆಯಲ್ಲಿರುವ ಸಿಟ್ರಿಕ್ ಆಸಿಡ್ ಕಿಡ್ನಿ ಸ್ಟೋನ್‌ಗಳನ್ನು ಕರಗಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳನ್ನು.

ಇದು ಮೂತ್ರದ pH ಮಟ್ಟವನ್ನು ಸಮತೋಲನಗೊಳಿಸುತ್ತದೆ, ಕಲ್ಲುಗಳ ರಚನೆಯನ್ನು ಕಡಿಮೆ ಮಾಡುತ್ತದೆ.

ಕೊತ್ತಂಬರಿ : ಕೊತ್ತಂಬರಿಯು ನೈಸರ್ಗಿಕ ಡೈಯುರೆಟಿಕ್ ಗುಣಗಳನ್ನು ಹೊಂದಿದ್ದು, ಮೂತ್ರ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಕಿಡ್ನಿಯಿಂದ ವಿಷಕಾರಕ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇದರ ಉತ್ಕರ್ಷಣ ನಿರೋಧಕ ಗುಣಗಳು ಮೂತ್ರಪಿಂಡದ ಆರೋಗ್ಯವನ್ನು ಕಾಪಾಡುತ್ತವೆ.

ಕೀರೆ ಸೊಪ್ಪು : ಕೀರೆಯಲ್ಲಿ ವಿಟಮಿನ್‌ಗಳು ಮತ್ತು ಖನಿಜಗಳು ಸಮೃದ್ಧವಾಗಿದ್ದು, ಇದು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

ಆದರೆ, ಕೀರೆಯನ್ನು ಸೀಮಿತ ಪ್ರಮಾಣದಲ್ಲಿ ಬಳಸಿ, ಏಕೆಂದರೆ ಇದರಲ್ಲಿ ಆಕ್ಸಲೇಟ್‌ಗಳು ಇರುತ್ತವೆ, ಇವು ಹೆಚ್ಚಾದರೆ ಕಿಡ್ನಿ ಸ್ಟೋನ್‌ಗೆ ಕಾರಣವಾಗಬಹುದು.

ಸೌತೆಕಾಯಿ : ಸೌತೆಕಾಯಿಯು ದೇಹವನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಮೂತ್ರದ ಮೂಲಕ ಕಿಡ್ನಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.

ಸೇವನೆಯ ಸಲಹೆಗಳು :
  • ಈ ಜ್ಯೂಸ್‌ನ್ನು ದಿನಕ್ಕೆ ಒಮ್ಮೆ, ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
  • ದಿನಕ್ಕೆ 1 ಗ್ಲಾಸ್‌ಗಿಂತ ಹೆಚ್ಚು ಕುಡಿಯದಿರಿ, ಏಕೆಂದರೆ ಅತಿಯಾದ ಸೇವನೆಯಿಂದ ಆಕ್ಸಲೇಟ್‌ಗಳ ಸಂಗ್ರಹವಾಗಬಹುದು.
  • ಜ್ಯೂಸ್‌ನ ಜೊತೆಗೆ, ದಿನವಿಡೀ ಸಾಕಷ್ಟು ನೀರು ಕುಡಿಯಿರಿ (2.5-3 ಲೀಟರ್) ಇದರಿಂದ ಕಿಡ್ನಿಯ ಆರೋಗ್ಯ ಸುಧಾರಿಸುತ್ತದೆ.
ಜೀವನಶೈಲಿ ಸಲಹೆಗಳು :
  • ಕಿಡ್ನಿ ಸ್ಟೋನ್ ತಡೆಗಟ್ಟಲು ಕಡಿಮೆ ಉಪ್ಪು, ಕಡಿಮೆ ಸಕ್ಕರೆ, ಮತ್ತು ಕಡಿಮೆ ಆಕ್ಸಲೇಟ್‌ಗಳಿರುವ ಆಹಾರವನ್ನು ಸೇವಿಸಿ (ಉದಾಹರಣೆಗೆ, ಬೀಟ್‌ರೂಟ್, ಚಾಕೊಲೇಟ್, ಮತ್ತು ಕೆಲವು ಬೀಜಗಳನ್ನು ಸೀಮಿತಗೊಳಿಸಿ).
  • ದೈನಂದಿನ ಲಘು ವ್ಯಾಯಾಮವು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ.
  • ಕಿಡ್ನಿ ಸ್ಟೋನ್‌ಗೆ ಯಾವುದೇ ಜ್ಯೂಸ್ ಅಥವಾ ಮನೆಮದ್ದು ಪ್ರಯತ್ನಿಸುವ ಮೊದಲು, ವೈದ್ಯರನ್ನು ಸಂಪರ್ಕಿಸಿ, ವಿಶೇಷವಾಗಿ ದೀರ್ಘಕಾಲದ ಕಿಡ್ನಿ ಸಮಸ್ಯೆ ಇದ್ದರೆ.
ಎಚ್ಚರಿಕೆ :
  • ಈ ಜ್ಯೂಸ್ ಕಿಡ್ನಿ ಸ್ಟೋನ್‌ (Kidney stones) ಗೆ ಸಹಾಯಕವಾಗಿದ್ದರೂ, ಇದು ವೈದ್ಯಕೀಯ ಚಿಕಿತ್ಸೆಯ ಬದಲಿಯಾಗಿ ಕಾರ್ಯನಿರ್ವಹಿಸುವುದಿಲ್ಲ.
  • ಕಿಡ್ನಿ ಸ್ಟೋನ್‌ (Kidney stones) ನ ಗಾತ್ರ ಮತ್ತು ಪ್ರಕಾರವನ್ನು ಅವಲಂಬಿಸಿ, ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರಬಹುದು.
  • ಯಾವುದೇ ಅಡ್ಡಪರಿಣಾಮಗಳಾದ ಜೀರ್ಣಕಾರಕ ಸಮಸ್ಯೆ ಅಥವಾ ಅಸ್ವಸ್ಥತೆ ಕಂಡುಬಂದರೆ, ಜ್ಯೂಸ್ ಸೇವನೆಯನ್ನು ನಿಲ್ಲಿಸಿ ಮತ್ತು ವೈದ್ಯರನ್ನು ಭೇಟಿಯಾಗಿ.
ತೀರ್ಮಾನ :

ನಿಂಬೆ-ಕೊತ್ತಂಬರಿ-ಕೀರೆ ಜ್ಯೂಸ್ ಕಿಡ್ನಿ ಸ್ಟೋನ್‌ (Kidney stones) ಗೆ ಒಂದು ನೈಸರ್ಗಿಕ ಮತ್ತು ಪರಿಣಾಮಕಾರಿ ಮನೆಮದ್ದಾಗಿದೆ. ಇದರ ಜೊತೆಗೆ, ಆರೋಗ್ಯಕರ ಜೀವನಶೈಲಿ ಮತ್ತು ಸಾಕಷ್ಟು ನೀರಿನ ಸೇವನೆಯು ಕಿಡ್ನಿ ಸ್ಟೋನ್‌ನ ಸಮಸ್ಯೆಯನ್ನು ತಡೆಗಟ್ಟಲು ಮತ್ತು ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಆದರೆ, ಯಾವುದೇ ಚಿಕಿತ್ಸೆಯನ್ನು ಪ್ರಾರಂಭಿಸುವ ಮೊದಲು ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.

Disclaimer : This article is based on reports and information available on the internet. Janaspandhan News is not affiliated with it and is not responsible for it.

Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಜನಸ್ಪಂದನ ನ್ಯೂಸ್, ದ.ಕ : ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಓರ್ವರನ್ನು ಅಮಾನತು (Suspend) ಮಾಡಲಾಗಿದೆ.

ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಬೈಕ್ ವಶಪಡಿಸಿಕೊಂಡು, ನಂತರ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಪಿಎಸ್ಐ ಅವರನ್ನು ಕರ್ತವ್ಯದಿಂದ ಅಮಾನತು (Suspend) ಮಾಡಲಾಗಿದೆ.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಕೌಶಿಕ್ ಬಿ.ಸಿ. ಎಂಬುವವರೆ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಅಮಾನತು (Suspend) ಆದ ಪಿಎಸ್ಐ.

ಅಕ್ರಮ ಜುಗಾರಿ ಅಡ್ಡೆ ಮೇಲೆ ಮೇ 8, 2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಮಾನತು (Suspend) ಆದೇಶ ಮೇ 12, 2025 ರಂದು ಹೊರಬಿದ್ದಿದೆ.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಅಕ್ರಮ ಜುಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಮೇ 8, 2025 ರಂದು ಪಿಎಸ್ಐ ಕೌಶಿಕ್ ಬಿ.ಸಿ. ಅವರು ಸಿಬ್ಬಂದಿಯೊಂದಿಗೆ ಅಡ್ಡೆ ಮೇಲೆ ದಾಳಿ ನಡೆಸಿದ್ದರು.

ದಾಳಿ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದ ಯಾರೂ ಸ್ಥಳದಲ್ಲಿ ಪತ್ತೆಯಾಗಿರಲಿಲ್ಲ, ಆದರೆ ಘಟನಾ ಸ್ಥಳದಲ್ಲಿ ಒಂದು ಮೋಟಾರು ಸೈಕಲ್ ಪತ್ತೆಯಾಗಿತ್ತು.

ಇದನ್ನು ಓದಿ : Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಕಾನೂನಾತ್ಮಕ ಕ್ರಮ ಜರುಗಿಸಬೇಕಾಗಿದ್ದ ಪಿಎಸ್ಐ ಅವರು, ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ.

ಬೈಕ್ ಬಿಡುಗಡೆಗೆ ಮೂರನೇ ವ್ಯಕ್ತಿಯ ಮೂಲಕ ಬೈಕ್ ಮಾಲೀಕನಿಗೆ ಹಣದ ಬೇಡಿಕೆಯಿಟ್ಟಿದ್ದು, ಅದರ ಸಂಭಾಷಣೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

ಈ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ನಡೆದಿದ್ದು, ಆರೋಪದ ಸತ್ಯಾಸತ್ಯತೆ ದೃಢಪಟ್ಟ ಹಿನ್ನೆಲೆಯಲ್ಲಿ ಪಿಎಸ್ಐ ಕೌಶಿಕ್ ಬಿ.ಸಿ. ಅವರನ್ನು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತು (Suspend) ಗೊಳಿಸಿ ಜಿಲ್ಲಾ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

0

ಜನಸ್ಪಂದನ ನ್ಯೂಸ್, ದ.ಕ : ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಓರ್ವರನ್ನು ಅಮಾನತು (Suspend) ಮಾಡಲಾಗಿದೆ.

ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಬೈಕ್ ವಶಪಡಿಸಿಕೊಂಡು, ನಂತರ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಪಿಎಸ್ಐ ಅವರನ್ನು ಕರ್ತವ್ಯದಿಂದ ಅಮಾನತು (Suspend) ಮಾಡಲಾಗಿದೆ.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಕೌಶಿಕ್ ಬಿ.ಸಿ. ಎಂಬುವವರೆ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಅಮಾನತು (Suspend) ಆದ ಪಿಎಸ್ಐ.

ಅಕ್ರಮ ಜುಗಾರಿ ಅಡ್ಡೆ ಮೇಲೆ ಮೇ 8, 2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಮಾನತು (Suspend) ಆದೇಶ ಮೇ 12, 2025 ರಂದು ಹೊರಬಿದ್ದಿದೆ.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಅಕ್ರಮ ಜುಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಮೇ 8, 2025 ರಂದು ಪಿಎಸ್ಐ ಕೌಶಿಕ್ ಬಿ.ಸಿ. ಅವರು ಸಿಬ್ಬಂದಿಯೊಂದಿಗೆ ಅಡ್ಡೆ ಮೇಲೆ ದಾಳಿ ನಡೆಸಿದ್ದರು.

ದಾಳಿ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದ ಯಾರೂ ಸ್ಥಳದಲ್ಲಿ ಪತ್ತೆಯಾಗಿರಲಿಲ್ಲ, ಆದರೆ ಘಟನಾ ಸ್ಥಳದಲ್ಲಿ ಒಂದು ಮೋಟಾರು ಸೈಕಲ್ ಪತ್ತೆಯಾಗಿತ್ತು.

ಇದನ್ನು ಓದಿ : Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಕಾನೂನಾತ್ಮಕ ಕ್ರಮ ಜರುಗಿಸಬೇಕಾಗಿದ್ದ ಪಿಎಸ್ಐ ಅವರು, ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ.

ಬೈಕ್ ಬಿಡುಗಡೆಗೆ ಮೂರನೇ ವ್ಯಕ್ತಿಯ ಮೂಲಕ ಬೈಕ್ ಮಾಲೀಕನಿಗೆ ಹಣದ ಬೇಡಿಕೆಯಿಟ್ಟಿದ್ದು, ಅದರ ಸಂಭಾಷಣೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

ಈ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ನಡೆದಿದ್ದು, ಆರೋಪದ ಸತ್ಯಾಸತ್ಯತೆ ದೃಢಪಟ್ಟ ಹಿನ್ನೆಲೆಯಲ್ಲಿ ಪಿಎಸ್ಐ ಕೌಶಿಕ್ ಬಿ.ಸಿ. ಅವರನ್ನು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತು (Suspend) ಗೊಳಿಸಿ ಜಿಲ್ಲಾ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜನಪ್ರಿಯ ಗಾಯಕಿ ಮಂಗ್ಲಿ (Mangli) ಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ವಿದೇಶಿ ಮದ್ಯ ಹಾಗೂ ಗಾಂಜಾ ಸಿಕ್ಕಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಯಕಿ ಮಂಗ್ಲಿ ಕನ್ನಡ ಹಾಗೂ ತೆಲುಗು (Kannada & Telagu) ಸೇರಿ ಹಲವು ಸಿನಿಮಾಗಳಲ್ಲಿ ಸೂಪರ್‌ ಹಿಟ್ ಹಾಡುಗಳಿಗೆ ಧ್ವನಿಯಾಗಿರುವ ಗಾಯಕಿ ಮಂಗ್ಲಿ (Mangli) ಗೆ ಪೊಲೀಸರು ಬಿಗ್‌ ಶಾಕ್‌ (Shock) ಕೊಟ್ಟಿದ್ದಾರೆ. ಸಿನಿಮಾ ಹಾಗೂ ತೆಲುಗಿನ ಜಾನಪದ ಗಾಯಕಿ ಮಂಗ್ಲಿ (Mangli) ರೆಸಾರ್ಟ್ ಒಂದರಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿಯನ್ನು ನೀಡಿದ್ದರು. ಈ ವೇಳೆ ಪೊಲೀಸರು ಮಾಹಿತಿ ಆಧಾರ ಮೇಲೆ ದಾಳಿ ನಡೆಸಿದ್ದು, ಆ ಪಾರ್ಟಿಯಲ್ಲಿ ವಿದೇಶಿ ಮದ್ಯ ಹಾಗೂ ಗಾಂಜಾ ಸಿಕ್ಕಿದೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಹೈದ್ರಾಬಾದ್‌ನ ಚೆವೆಲ್ಲಾದ ರೆಸಾರ್ಟ್‌ ಒಂದರಲ್ಲಿ ನಡೆದ ಜನಪ್ರಿಯ ಗಾಯಕಿ ಮಂಗ್ಲಿ (Mangli) ಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ವಿದೇಶಿ ಮದ್ಯ ಮತ್ತು ಗಾಂಜಾ ಪತ್ತೆಯಾಗಿದ್ದು, ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ರಾತ್ರಿ ಚೆವೆಲ್ಲಾ ಪೊಲೀಸರು, ತ್ರಿಪುರಾ ರೆಸಾರ್ಟ್‌ನಲ್ಲಿ ಮಂಗ್ಲಿ (Mangli) ಯ ಹುಟ್ಟುಹಬ್ಬದ ಪಾರ್ಟಿಯ ಸಂದರ್ಭದಲ್ಲಿ ದಾಳಿ ನಡೆಸಿದ್ದಾರೆ.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಈ ಪಾರ್ಟಿಯಲ್ಲಿ ಸುಮಾರು 50 ಮಂದಿ ಭಾಗಿಯಾಗಿದ್ದರೆಂದು ತಿಳಿದು ಬಂದಿದ್ದು, ಅಕ್ರಮವಾಗಿ ವಿದೇಶಿ ಮದ್ಯವನ್ನು ನೀಡಲಾಗಿತ್ತು ಮತ್ತು ಕೆಲ ವ್ಯಕ್ತಿಗಳು ಗಾಂಜಾ (ಗಾಂಜಾ) ಸೇವಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದಾರೆ.

ಪೊಲೀಸರ ಪೂರ್ವಾನುಮತಿ ಪಡೆಯದೆ ಪಾರ್ಟಿ ಆಯೋಜಿಸಿದ್ದಕ್ಕಾಗಿ ಮತ್ತು ಅಬಕಾರಿ ಇಲಾಖೆಯಿಂದ ಅನುಮತಿ ಪಡೆಯದೆ ಕಾರ್ಯಕ್ರಮದಲ್ಲಿ ಮದ್ಯ ಸೇವಿಸಿದ್ದಕ್ಕಾಗಿ ಮಂಗ್ಲಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ಅಗತ್ಯ ಅನುಮತಿಗಳಿಲ್ಲದೆ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದಕ್ಕಾಗಿ ರೆಸಾರ್ಟ್‌ನ ಜನರಲ್ ಮ್ಯಾನೇಜರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಗಾಯಕ ದಿವಿ ಮತ್ತು ಗೀತರಚನೆಕಾರ ಕಸರ್ಲಾ ಶ್ಯಾಮ್‌ರಂತಹ ಉದ್ಯಮದ ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಮಂಗ್ಲಿ (Mangli) ಯ ಸ್ನೇಹಿತರು ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅವರನ್ನೂ ಸಹ ನಿಗಾದಲ್ಲಿ ಇರಿಸಲಾಗಿದ್ದು, ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ನೋಟಿಸ್ ನೀಡುವ ನಿರೀಕ್ಷೆಯಿದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!

ದಾಳಿಯ ಸಮಯದಲ್ಲಿ, ಪಾರ್ಟಿಯಲ್ಲಿ 48 ಜನರ ಮೇಲೆ ಗಾಂಜಾ ಪರೀಕ್ಷೆಗಳನ್ನು ನಡೆಸಿದ್ದು, ಅದರಲ್ಲಿ 9 ಜನರಿಗೆ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದ್ದು, ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವನೆಯ ಪ್ರಮಾಣವನ್ನು ಪರಿಶೀಲಿಸಲು ತನಿಖೆ ನಡೆಯುತ್ತಿದೆ. (ಏಜೇನ್ಸಿಸ್)