Wednesday, September 17, 2025

Janaspandhan News

Home Blog Page 7

Fat : ಹೊಟ್ಟೆಯ ಕೊಬ್ಬು ಹೆಚ್ಚಾಗಲು 5 ಪ್ರಮುಖ ಕಾರಣಗಳಿವು.? ಇಲ್ಲಿದೆ ತಜ್ಞರ ಅಭಿಪ್ರಾಯ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಇತ್ತೀಚಿನ ದಿನಗಳಲ್ಲಿ ಹೊಟ್ಟೆ ಮತ್ತು ಸೊಂಟದ ಸುತ್ತಮುತ್ತ ಹೆಚ್ಚುವರಿ ಕೊಬ್ಬು (Fat) ಕೇವಲ ಬೊಜ್ಜಿನ ಲಕ್ಷಣ ಮಾತ್ರವಲ್ಲ, ಇದು ಅನಾರೋಗ್ಯಕರ ಜೀವನಶೈಲಿ ಮತ್ತು ಅಸಮತೋಲನ ಆಹಾರದ ಪರಿಣಾಮವೂ ಆಗಿದೆ.

ಹೊಟ್ಟೆಯಲ್ಲಿ ನಿಧಾನವಾಗಿ ಹೆಚ್ಚುವ ಕೊಬ್ಬು ದೀರ್ಘಾವಧಿಯಲ್ಲಿ ಆರೋಗ್ಯಕ್ಕೆ ಅಪಾಯವನ್ನುಂಟುಮಾಡಬಹುದು. ತಜ್ಞರ ಪ್ರಕಾರ, ಹೊಟ್ಟೆಯ ಕೊಬ್ಬನ್ನುವಿಸ್ಸರಲ್ ಫ್ಯಾಟ್ ಎಂದು ಕರೆಯಲಾಗುತ್ತದೆ.

Car : ಗಣೇಶೋತ್ಸವ ಮೆರವಣಿಗೆಯಲ್ಲಿ ಕಾರು ಡಿಕ್ಕಿ : 2 ಸಾವು, ಮೂವರಿಗೆ ಗಂಭೀರ ಗಾಯ.!

ಇದು ಯಕೃತ್ತು, ಮೂತ್ರಪಿಂಡಗಳು, ಕರುಳಿನಂತಹ ಆಂತರಿಕ ಅಂಗಗಳ ಸುತ್ತಲೂ ಸಂಗ್ರಹವಾಗುತ್ತಿದ್ದು, ಅವುಗಳ ಕಾರ್ಯನಿರ್ವಹಣೆಗೆ ತೊಂದರೆ ಉಂಟುಮಾಡುತ್ತದೆ.

ಪರಿಣಾಮವಾಗಿ ಮಧುಮೇಹ, ಹೃದಯ ಸಮಸ್ಯೆಗಳು, ರಕ್ತದೊತ್ತಡ ಮತ್ತು ಪಾರ್ಶ್ವವಾಯು ಮುಂತಾದ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚುತ್ತದೆ. ಮಹಿಳೆಯರಲ್ಲಿ ಪಿಸಿಒಡಿ ಮತ್ತು ಹಾರ್ಮೋನು ಅಸಮತೋಲನಕ್ಕೂ ಹೊಟ್ಟೆಯ ಕೊಬ್ಬು (Fat) ಕಾರಣವಾಗಬಹುದು.

“ಕಣ್ಮುಚ್ಚಿ ತಿನ್ನಬಹುದಾದ ಜಗತ್ತಿನಲ್ಲೇ ವಿಷಮುಕ್ತ 2 Fruits ಇವು!”

ಹೃದ್ರೋಗ ತಜ್ಞರಾದ ಡಾ. ಅಲೋಕ್ ಚೋಪ್ರಾ ಅವರ ಪ್ರಕಾರ, ಹೊಟ್ಟೆಯ ಕೊಬ್ಬು (Fat) ಹೆಚ್ಚಾಗಲು ಮುಖ್ಯ ಕಾರಣಗಳು ಇವು:

  • ಹೆಚ್ಚಿನ ಕಾರ್ಬೋಹೈಡ್ರೇಟ್ ಸೇವನೆ – ಅತಿಯಾಗಿ ಅನ್ನ, ರೊಟ್ಟಿ, ಬ್ರೆಡ್ ಸೇವನೆಯಿಂದ ಕೊಬ್ಬು ಶೇಖರಣೆಯಾಗುತ್ತದೆ.
  • ಸಂಸ್ಕರಿತ ಆಹಾರಗಳು – ಪ್ಯಾಕ್ ಮಾಡಿದ ಅಥವಾ ಪ್ರಾಸೆಸ್ಡ್ ಫುಡ್‌ಗಳಲ್ಲಿ ಫೈಬರ್ ಕಡಿಮೆಯಾಗಿದ್ದು, ಕೊಬ್ಬು (Fat) ಬೇಗನೆ ಜಮೆಯಾಗುತ್ತದೆ.
  • ವ್ಯಾಯಾಮದ ಕೊರತೆ – ನಿಧಾನ ನಡಿಗೆ ಸಾಕಾಗದೇ, ಚುರುಕಾದ ನಡಿಗೆ, ಓಟ ಅಥವಾ ಕಾರ್ಡಿಯೋ ವ್ಯಾಯಾಮ ಅಗತ್ಯ.
  • ಒತ್ತಡ ಮತ್ತು ನಿದ್ರಾಹೀನತೆ – ಕಾರ್ಟಿಸೋಲ್ ಹಾರ್ಮೋನ್ ಮಟ್ಟ ಹೆಚ್ಚಿ ಹೊಟ್ಟೆಯ ಸುತ್ತಲೂ ಕೊಬ್ಬು ಸೇರುತ್ತದೆ.
  • ಆನುವಂಶಿಕ ಕಾರಣಗಳು – ಕೆಲವರಲ್ಲಿ ಕುಟುಂಬ ಪರಂಪರೆಯಿಂದಲೂ ಹೊಟ್ಟೆಯ ಕೊಬ್ಬು ಹೆಚ್ಚಾಗುವ ಸಾಧ್ಯತೆ ಇದೆ.
BSNL 299 ರೂ. ಪ್ಲಾನ್ : ಈಗ ಡಬಲ್ ಡೇಟಾ, ಅನಿಯಮಿತ ಕರೆ ಮತ್ತು SMS.!
ಹೊಟ್ಟೆಯ ಕೊಬ್ಬಿನಿಂದ (Fat) ರಕ್ಷಿಸಿಕೊಳ್ಳುವ ಮಾರ್ಗಗಳು :
  • ಪ್ರತಿದಿನ ಕನಿಷ್ಠ 40 ನಿಮಿಷ ವ್ಯಾಯಾಮ ಮಾಡಿ.
  • ಆಹಾರದಲ್ಲಿ ಹಣ್ಣು-ತರಕಾರಿಗಳಂತಹ ಫೈಬರ್ ಸಮೃದ್ಧ ಪದಾರ್ಥಗಳನ್ನು ಸೇರಿಸಿ.
  • ಒತ್ತಡ ಕಡಿಮೆ ಮಾಡಲು ಯೋಗ, ಧ್ಯಾನ ಅಭ್ಯಾಸ ಮಾಡಿ.
  • ನಿದ್ರೆ ಸರಿಯಾಗಿ ಪಡೆಯುವುದು ಅತ್ಯಂತ ಅಗತ್ಯ.
  • ತಡರಾತ್ರಿ ಎಚ್ಚರವಾಗದೇ, ನಿಗದಿತ ಸಮಯದಲ್ಲಿ ಮಲಗಿ ಎಚ್ಚರವಾಗುವುದು ಆರೋಗ್ಯಕರ.
  • ಪ್ಯಾಕ್ ಮಾಡಿದ ಮತ್ತು ಜಂಕ್ ಫುಡ್ ಸೇವನೆಯನ್ನು ತಗ್ಗಿಸಿ.
Shoot : ಹೆಲ್ಮೆಟ್ ಧರಿಸದೇ ಬಂದ ಸವಾರರಿಗೆ ಪೆಟ್ರೋಲ್ ನಿರಾಕರಿಸಿದ ಪಂಪ ಸಿಬ್ಬಂದಿ ; ಬೈಕ್ ಸವಾರರಿಂದ ಗುಂಡಿನ ದಾಳಿ.!

ಹೊಟ್ಟೆಯ ಕೊಬ್ಬು (Fat) ಕೇವಲ ಬಾಹ್ಯ ಸೌಂದರ್ಯ ಸಮಸ್ಯೆಯಲ್ಲ, ಇದು ಗಂಭೀರ ಆರೋಗ್ಯ ಅಪಾಯಗಳಿಗೂ ಕಾರಣವಾಗಬಹುದು. ಆದ್ದರಿಂದ ಈಗಿನಿಂದಲೇ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಮುಖ್ಯ.

Disclaimer : This article is based on reports and information available on the internet. Janaspandhan News is not affiliated with it and is not responsible for it.


“ಕಣ್ಮುಚ್ಚಿ ತಿನ್ನಬಹುದಾದ ಜಗತ್ತಿನಲ್ಲೇ ವಿಷಮುಕ್ತ 2 Fruits ಇವು!”

Fruits

ಜನಸ್ಪಂದನ ನ್ಯೂಸ್‌, ಆರೋಗ್ಯ : ಕಣ್ಮುಚ್ಚಿ ತಿನ್ನಬಹುದಾದ ಜಗತ್ತಿನಲ್ಲಿ ವಿಷದಿಂದ ಮುಕ್ತವಾಗಿರೋ ಹಣ್ಣು ಎಂದ್ರೆ ಇವೆರಡೇ ನೋಡಿ.! ಬನ್ನಿ ಇಂದು ಆ ಎರಡು ಹಣ್ಣುಗಳು (Fruits) ಯಾವವು.? ಅವುಗಳಿಂದಾಗುವ ಪರಿಣಾಮಗಳೇನು ಅಂತ ತಿಳಿಯೋಣ.!

ಇಂದಿನ ಪರಿಸ್ಥಿತಿಯಲ್ಲಿ ಹಣ್ಣು-ತರಕಾರಿಗಳನ್ನು ತಾಜಾ ಎಂದು ಮಾರುಕಟ್ಟೆಯಿಂದ ಖರೀದಿಸುವಾಗ ನಾವು ತಿಳಿಯದೆ ವಿಷವನ್ನು ಸೇವಿಸುತ್ತಿರುವುದೇ ಹೆಚ್ಚು. ವೈದ್ಯರು ಹಣ್ಣು-ತರಕಾರಿ ಸೇವನೆ ಆರೋಗ್ಯಕ್ಕೆ ಮುಖ್ಯ ಎಂದು ಹೇಳಿದರೂ, ಮಾರುಕಟ್ಟೆಯ ಬಹುತೇಕ ಉತ್ಪನ್ನಗಳು ರಾಸಾಯನಿಕ ಸಿಂಪಡಣೆ ಮತ್ತು ಕೃತಕ ಬಣ್ಣದಿಂದ ತುಂಬಿರುತ್ತವೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

ತರಕಾರಿ ಮತ್ತು ಸೊಪ್ಪು ಹಸಿರು ಹಸಿರಾಗಿ ಕಾಣಲು ವಿಶೇಷ ಬಣ್ಣ ಅಥವಾ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಮಾರುಕಟ್ಟೆಯಿಂದ ತರಕಾರಿ ತೆಗೆದುಕೊಂಡು ತೊಳೆದಾಗ ಬಣ್ಣ ಬಿಟ್ಟುಕೊಳ್ಳುವುದು ಸಾಮಾನ್ಯ. ಇದೇ ರೀತಿ ಪ್ಯಾಕೆಟ್‌ಗಳಲ್ಲಿ ಲಭ್ಯವಿರುವ ಬಟಾಣಿ ಕಾಳುಗಳಲ್ಲಿ ಕೂಡ ಕೃತಕ ಬಣ್ಣದ ಬಳಸಿರುವುದು ಕಾಣಬಹುದು.

ಮತ್ತೊಂದೆಡೆ, ರೈತರು ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದರೆ ಅದನ್ನು ಜನರು ಸ್ವೀಕರಿಸುವಲ್ಲಿ ಹಿಂಜರಿಯುತ್ತಾರೆ. ಕಾರಣ, ಆ ತರಕಾರಿಗಳಲ್ಲಿ ಹುಳು ಕಾಣಿಸಬಹುದು ಅಥವಾ ನೋಡಲು ಅಷ್ಟು ಆಕರ್ಷಕವಾಗಿರುವುದಿಲ್ಲ. ಇದರಿಂದ ಮಾರುಕಟ್ಟೆಯ ಒತ್ತಡಕ್ಕೆ ಬಿದ್ದು ಹಲವರು ರಾಸಾಯನಿಕ ಬಳಕೆ ಮಾಡಲೇಬೇಕಾದ ಪರಿಸ್ಥಿತಿ ಎದುರಿಸುತ್ತಾರೆ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!

ಹಣ್ಣುಗಳ (Fruits) ವಿಷಯದಲ್ಲೂ ಪರಿಸ್ಥಿತಿ ಭಿನ್ನವಲ್ಲ. ದ್ರಾಕ್ಷಿಯಂಥ ಹಣ್ಣುಗಳಿಗೆ (Fruits) ನೇರವಾಗಿ ಕ್ರಿಮಿನಾಶಕ ಸಿಂಪಡಿಸಲಾಗುತ್ತದೆ. ಸೇಬು ಹಣ್ಣಿನ ಮೇಲೂ ರಾಸಾಯನಿಕ ಸಿಂಪಡಣೆ ಸಾಮಾನ್ಯ. ಅದೇ ಕಾರಣಕ್ಕೆ ಸೇಬಿನ ಸಿಪ್ಪೆ ತೆಗೆದು ತಿನ್ನುವಂತೆ ವೈದ್ಯರು ಸಲಹೆ ನೀಡುತ್ತಾರೆ.

ಆದರೆ, ಕೆಲವು ಹಣ್ಣುಗಳು ಮಾತ್ರ ರಾಸಾಯನಿಕದ ಪರಿಣಾಮವನ್ನು ಸಹಿಸುವುದಿಲ್ಲ. ತಜ್ಞರ ಪ್ರಕಾರ, ಬಾಳೆಹಣ್ಣು ಮತ್ತು ಪೇರಲೆ (ಸೀಬೆ) ಹಣ್ಣುಗಳನ್ನು (Fruits) ಹೆಚ್ಚಾಗಿ ರಾಸಾಯನಿಕವಿಲ್ಲದೇ ಸೇವಿಸಬಹುದು. ಬಾಳೆ ಎಲ್ಲೆಡೆ ಸಾಮಾನ್ಯವಾಗಿದ್ದು, ಪೇರಲೆಯನ್ನು “ಬಡವರ ಸೇಬು” ಎಂದು ಕರೆಯಲಾಗುತ್ತದೆ.

POCSO : ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ದೌರ್ಜನ್ಯ ; ಬಾಲಕಿ 2 ತಿಂಗಳು ಗರ್ಭಿಣಿ.!

ಇದರಿಂದಾಗಿ, ದೇಹಕ್ಕೆ ಹಾನಿ ಮಾಡದ, ಆರೋಗ್ಯಕರ ಹಣ್ಣುಗಳನ್ನು (Fruits) ಆಯ್ಕೆ ಮಾಡಬೇಕೆಂದರೆ ಬಾಳೆ ಮತ್ತು ಪೇರಲೆ ಉತ್ತಮ ಆಯ್ಕೆ ಎಂದು ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ.

Disclaimer : This article is based on reports and information available on the internet. Janaspandhan News is not affiliated with it and is not responsible for it.

Belagavi : ನಿಪ್ಪಾಣಿ-ಮುಧೋಳ ಹೆದ್ದಾರಿಯಲ್ಲಿ ಬಸ್–ಲಾರಿ ನಡುವೆ ಭೀಕರ ಅಪಘಾತ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ನಿಪ್ಪಾಣಿ–ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬಸ್ ಮತ್ತು ಲಾರಿ ನಡುವೆ ನಡೆದ ಡಿಕ್ಕಿಯಿಂದ ಇಬ್ಬರು ಚಾಲಕರ ಕಾಲುಗಳು ಕಟ್ ಆಗಿ ಗಂಭೀರ ಗಾಯಗೊಂಡಿದ್ದಾರೆ.

“ಕಣ್ಮುಚ್ಚಿ ತಿನ್ನಬಹುದಾದ ಜಗತ್ತಿನಲ್ಲೇ ವಿಷಮುಕ್ತ 2 Fruits ಇವು!”

ಅಪಘಾತದ ರಭಸಕ್ಕೆ ಬಸ್ ಹಾಗೂ ಲಾರಿ ಚಾಲಕರು ವಾಹನಗಳೊಳಗೆ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆದಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟರು.

ಕ್ರೇನ್‌ ಮೂಲಕ ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರ ಸುಗಮಗೊಳಿಸಲಾಯಿತು.

WCR : ಪಶ್ಚಿಮ ಮಧ್ಯ ರೈಲ್ವೆಯಲ್ಲಿ 2865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ.!

ಘಟನೆಯಲ್ಲಿ ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಪರಿಣಾಮ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿದ್ದಾರೆ.

ಒಬ್ಬಂಟಿಯಾಗಿದ್ದಾಗ Heart-Attack ಬಂದರೆ ತಕ್ಷಣ ಹೀಗೆ ಮಾಡಿ.!

ಕೊಲ್ಹಾಪುರದಿಂದ ಮುಧೋಳ ಕಡೆಗೆ ಹೊರಟಿದ್ದ ಬಸ್‌ ಈ ಅಪಘಾತದಲ್ಲಿ ಭಾಗಿಯಾಗಿದ್ದು, ಚಾಲಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.


IOL ನಲ್ಲಿ 100ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!

IOL

ಜನಸ್ಪಂದನ ನ್ಯೂಸ್‌, ನೌಕರಿ : ಇಂಡಿಯನ್ ಆಯಿಲ್ ಲಿಮಿಟೆಡ್ (IOL) ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 102 ಹುದ್ದೆಗಳು ಭರ್ತಿಯಾಗಲಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (IOL Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (IOL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
 IOL ಹುದ್ದೆಗಳ ಕುರಿತು ಮಾಹಿತಿ :
  • ಹುದ್ದೆಗಳ ಸಂಖ್ಯೆ : 102
  • ಹುದ್ದೆಗಳ ಹೆಸರು : ಸೂಪರಿಂಟೆಂಡಿಂಗ್ ಎಂಜಿನಿಯರ್, ಹಿರಿಯ ಅಧಿಕಾರಿ, ಹಿರಿಯ ಲೆಕ್ಕಪತ್ರ ಅಧಿಕಾರಿ ಇತ್ಯಾದಿ. (Superintending Engineer, Senior Officer, Senior Accounts Officer etc).
ಅರ್ಜಿ ಶುಲ್ಕ :
  • ಸಾಮಾನ್ಯ ಹಾಗೂ OBC (Non-Creamy Layer) ಅಭ್ಯರ್ಥಿಗಳು : ರೂ.500 + ಅನ್ವಯವಾಗುವ ತೆರಿಗೆಗಳು
  • SC/ST/PwBD/EWS/Ex-Servicemen ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ.

Note : ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಮರುಪಾವತಿಸಲಾಗುವುದಿಲ್ಲ.

ವಯೋಮಿತಿ ವಿವರಗಳು :
  • Grade C ಹುದ್ದೆಗೆ : ಗರಿಷ್ಠ ವಯಸ್ಸು 37 ವರ್ಷಗಳು.
  • Grade B ಹುದ್ದೆಗೆ : ಗರಿಷ್ಠ ವಯಸ್ಸು 34 ವರ್ಷಗಳು.
  • Grade A ಹುದ್ದೆಗೆ : ಗರಿಷ್ಠ ವಯಸ್ಸು 42 ವರ್ಷಗಳು.
Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್
ವಯೋಮಿತಿ ಸಡಿಲಿಕೆ :
  • SC/ST ಅಭ್ಯರ್ಥಿಗಳಿಗೆ : 5 ವರ್ಷಗಳ ಸಡಿಲಿಕೆ
  • OBC ಅಭ್ಯರ್ಥಿಗಳಿಗೆ : 3 ವರ್ಷಗಳ ಸಡಿಲಿಕೆ
  • PwBD (ದಿವ್ಯಾಂಗ) ಅಭ್ಯರ್ಥಿಗಳಿಗೆ : 10 ವರ್ಷಗಳ ಸಡಿಲಿಕೆ
  • Ex-Servicemen (ಮಾಜಿ ಸೈನಿಕರು) : ಗರಿಷ್ಠ 5 ವರ್ಷಗಳ ಸಡಿಲಿಕೆ

👉 ಎಲ್ಲಾ ವಯೋಮಿತಿ ಸಡಿಲಿಕೆಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತವೆ.

ವೇತನ ಶ್ರೇಣಿ :
  • Grade A ಹುದ್ದೆಗಳು : ತಿಂಗಳಿಗೆ ರೂ.50,000 ರಿಂದ ರೂ.1,60,000 ವರೆಗೆ.
  • Grade B ಹುದ್ದೆಗಳು : ತಿಂಗಳಿಗೆ ರೂ.60,000 ರಿಂದ ರೂ.1,80,000 ವರೆಗೆ.
  • Grade C ಹುದ್ದೆಗಳು : ತಿಂಗಳಿಗೆ ರೂ.80,000 ರಿಂದ ರೂ.2,20,000 ವರೆಗೆ.

👉 ವೇತನದ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಭತ್ಯೆಗಳು (Allowances) ಮತ್ತು ಕಂಪನಿಯ ನಿಯಮಾವಳಿಯ ಪ್ರಕಾರ ಹೆಚ್ಚುವರಿ ಸೌಲಭ್ಯಗಳು ದೊರೆಯುತ್ತವೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
 IOL ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು:

  1. ಅಧಿಕೃತ (IOL) ವೆಬ್‌ಸೈಟ್ oil-india.com ಗೆ ಭೇಟಿ ನೀಡಿ.
  2. ಮುಖ್ಯಪುಟದಲ್ಲಿ OIL for ALL ಟ್ಯಾಬ್ ಕ್ಲಿಕ್ ಮಾಡಿ → Career at OIL ಆಯ್ಕೆಮಾಡಿ.
  3. ಹೊಸ ಖಾತೆ ತೆರೆಯಲು (Registration) ನಿಮ್ಮ ವಿವರಗಳನ್ನು ನಮೂದಿಸಿ.
  4. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ, ಪರಿಶೀಲನೆ ಮಾಡಿ Submit ಕ್ಲಿಕ್ ಮಾಡಿ.
  6. ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಪ್ರಮುಖ ದಿನಾಂಕ :

👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 26, 2025.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಪ್ರಮುಖ IOL ಲಿಂಕ್‌ :

👉 ಅರ್ಜಿ ಸಲ್ಲಿಸಲು ನೇರ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Disclaimer : The above given information is available On online, candidates should check it properly before applying. This is for information only.

BSNL 299 ರೂ. ಪ್ಲಾನ್ : ಈಗ ಡಬಲ್ ಡೇಟಾ, ಅನಿಯಮಿತ ಕರೆ ಮತ್ತು SMS.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರತ ಸಂಚಾರ ನಿಗಮ್ ಲಿಮಿಟೆಡ್ (BSNL) ಮತ್ತೊಮ್ಮೆ ಜಿಯೋ ಮತ್ತು ಏರ್ಟೆಲ್‌ಗೆ ಬಲವಾದ ಸ್ಪರ್ಧೆ ನೀಡಿದೆ. ಗ್ರಾಹಕರನ್ನು ಉಳಿಸಿಕೊಳ್ಳುವ ಉದ್ದೇಶದಿಂದ BSNL ತನ್ನ ಜನಪ್ರಿಯ 299 ರೂ. ಪ್ಲಾನ್‌ಗೆ ಡಬಲ್ ಧಮಾಕಾ ಅಪ್‌ಡೇಟ್ ತಂದಿದ್ದು, ಈಗ ಹಳೆಯ ಬೆಲೆಯಲ್ಲೇ ದ್ವಿಗುಣ ಪ್ರಯೋಜನಗಳು ಲಭ್ಯ.

ಡಬಲ್ ಡೇಟಾ ಆಫರ್ :

POCSO : ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ದೌರ್ಜನ್ಯ ; ಬಾಲಕಿ 2 ತಿಂಗಳು ಗರ್ಭಿಣಿ.!

ಈ ಪ್ಲಾನ್‌ನಲ್ಲಿ ಮೊದಲು ದಿನಕ್ಕೆ 1.5GB ಡೇಟಾ ಲಭ್ಯವಿತ್ತಾದರೆ, ಈಗ ಅದನ್ನು ದ್ವಿಗುಣಗೊಳಿಸಿ 3GB ಪ್ರತಿದಿನ ಮಾಡಲಾಗಿದೆ. ಅಂದರೆ, 30 ದಿನಗಳ ಮಾನ್ಯತೆಯ ಈ ಪ್ಲಾನ್‌ನಲ್ಲಿ ಒಟ್ಟು 90GB ಡೇಟಾ ಲಭ್ಯ.

ಇತರ ಪ್ರಯೋಜನಗಳು :
  • ಪ್ರತಿದಿನ 3GB ಡೇಟಾ.
  • ಅನಿಯಮಿತ ಕರೆ ಸೌಲಭ್ಯ.
  • ದಿನಕ್ಕೆ 100 SMS.
  • ಪೂರ್ಣ 30 ದಿನಗಳ ವ್ಯಾಲಿಡಿಟಿ.

ಜಿಯೋ ಮತ್ತು ಏರ್ಟೆಲ್ ಪ್ರಸ್ತುತ ಈ ಬೆಲೆಯಲ್ಲಿ ಇಷ್ಟು ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತಿಲ್ಲ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!
ಅಗ್ಗದ ಬದಲಿ ಪ್ಲಾನ್ :

BSNL 199 ರೂ. ಪ್ಲಾನ್‌ನನ್ನೂ ನೀಡುತ್ತಿದೆ. ಇದರಲ್ಲಿ:

  • ಪ್ರತಿದಿನ 2GB ಡೇಟಾ.
  • ಅನಿಯಮಿತ ಕರೆ.
  • ದಿನಕ್ಕೆ 100 SMS.
  • 30 ದಿನಗಳ ವ್ಯಾಲಿಡಿಟಿ.
Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಹೀಗಾಗಿ, ಗ್ರಾಹಕರು ತಮ್ಮ ಅಗತ್ಯಕ್ಕೆ ತಕ್ಕಂತೆ BSNL ನ 199 ರೂ. ಅಥವಾ 299 ರೂ. ಪ್ಲಾನ್ ಆಯ್ಕೆ ಮಾಡಿಕೊಳ್ಳಬಹುದು.


Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

Southern Railway

ಜನಸ್ಪಂದನ ನ್ಯೂಸ್‌, ನೌಕರಿ : ಸೌಥೆರ್ನ್ ರೈಲ್ವೆ (Southern Railway) ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2025 ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 3518 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Southern Railway ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
Southern Railway ಹುದ್ದೆಗಳ ವಿವರ :
  • ಇಲಾಖೆ ಹೆಸರು : ದಕ್ಷಿಣ ರೈಲ್ವೆ (SR).
  • ಹುದ್ದೆಗಳ ಸಂಖ್ಯೆ : 3518.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಕೇರಳ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್.
ಸಂಬಳ / ಸ್ಟೈಪೆಂಡ್ :

ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 6,000/- ರಿಂದ 7,000/- ಸ್ಟೈಪೆಂಡ್ ನೀಡಲಾಗುತ್ತದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ವಯೋಮಿತಿ :
  • ಕನಿಷ್ಠ : 15 ವರ್ಷ.
  • ಗರಿಷ್ಠ : 24 ವರ್ಷ.
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು 10ನೇ ತರಗತಿ / 12ನೇ ತರಗತಿ / ITI ಪಾಸಾಗಿರಬೇಕು.

ಅರ್ಜಿ ಶುಲ್ಕ

  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ.
  • ಇತರ ಅಭ್ಯರ್ಥಿಗಳಿಗೆ : ರೂ.100/-
PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ Southern Railway ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯವಾದ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  5. ಬೇಡಿಕೆಯಿದ್ದಲ್ಲಿ ಶುಲ್ಕ ಪಾವತಿಸಿ.
  6. ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಫಾರ್ಮ್ ಪರಿಶೀಲಿಸಿ ಸಲ್ಲಿಸಿ.
  8. ಭವಿಷ್ಯದ ಅವಶ್ಯಕತೆಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿಯನ್ನು ಪ್ರಾರಂಭಿಸುವ ದಿನಾಂಕ : 25 ಆಗಸ್ಟ್ 2025.
  • ಅರ್ಜಿಯ ಕೊನೆಯ ದಿನಾಂಕ : 25 ಸೆಪ್ಟೆಂಬರ್ 2025.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಪ್ರಮುಖ ಲಿಂಕುಗಳು :

Car : ಗಣೇಶೋತ್ಸವ ಮೆರವಣಿಗೆಯಲ್ಲಿ ಕಾರು ಡಿಕ್ಕಿ : 2 ಸಾವು, ಮೂವರಿಗೆ ಗಂಭೀರ ಗಾಯ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಗಣೇಶೋತ್ಸವ ಮೆರವಣಿಗೆಯ ವೇಳೆ ವೇಗವಾಗಿ ಬಂದ ಕಾರೊಂದು (Car) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಅಲ್ಲೂರು (Allur) ಪಟ್ಟಣದಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ದಾರುಣ ಘಟನೆ ನಡೆದಿದೆ. ಗಣೇಶ ಮೆರವಣಿಗೆಯಲ್ಲಿ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದ ವೇಳೆ, ವೇಗವಾಗಿ ಬಂದ ಸ್ಕಾರ್ಪಿಯೋ ಕಾರು (Car) ನಿಯಂತ್ರಣ ತಪ್ಪಿ ಗುಂಪಿನ ಮೇಲೆ ಹರಿದು, ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ.

POCSO : ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ದೌರ್ಜನ್ಯ ; ಬಾಲಕಿ 2 ತಿಂಗಳು ಗರ್ಭಿಣಿ.!

ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಡೇರು ಮಂಡಲದ ಚಿಂತಲವೀಧಿಯಲ್ಲಿ ಈ ಘಟನೆ ನಡೆದಿದ್ದು, ಕಾರು (Car) ಚಾಲಕ ಮದ್ಯಪಾನ ಮಗ್ನನಾಗಿದ್ದಾನೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಚಾಲಕನ ಅಜಾಗರೂಕತೆಯಿಂದಲೇ ಈ ದುರಂತ ಸಂಭವಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಕಾರು (Car) ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಒತ್ತಾಯ ವ್ಯಕ್ತಪಡಿಸಿದ್ದು, ಎಫ್‌ಐಆರ್ ದಾಖಲಾಗಿದೆಯೇ ಎಂಬುದರ ಕುರಿತು ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!

ಈ ಭೀಕರ ಘಟನೆಯ ವಿಡಿಯೋ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋ :


IOL ನಲ್ಲಿ 100ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!

IOL

ಜನಸ್ಪಂದನ ನ್ಯೂಸ್‌, ನೌಕರಿ : ಇಂಡಿಯನ್ ಆಯಿಲ್ ಲಿಮಿಟೆಡ್ (IOL) ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 102 ಹುದ್ದೆಗಳು ಭರ್ತಿಯಾಗಲಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (IOL Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (IOL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
 IOL ಹುದ್ದೆಗಳ ಕುರಿತು ಮಾಹಿತಿ :
  • ಹುದ್ದೆಗಳ ಸಂಖ್ಯೆ : 102
  • ಹುದ್ದೆಗಳ ಹೆಸರು : ಸೂಪರಿಂಟೆಂಡಿಂಗ್ ಎಂಜಿನಿಯರ್, ಹಿರಿಯ ಅಧಿಕಾರಿ, ಹಿರಿಯ ಲೆಕ್ಕಪತ್ರ ಅಧಿಕಾರಿ ಇತ್ಯಾದಿ. (Superintending Engineer, Senior Officer, Senior Accounts Officer etc).
ಅರ್ಜಿ ಶುಲ್ಕ :
  • ಸಾಮಾನ್ಯ ಹಾಗೂ OBC (Non-Creamy Layer) ಅಭ್ಯರ್ಥಿಗಳು : ರೂ.500 + ಅನ್ವಯವಾಗುವ ತೆರಿಗೆಗಳು
  • SC/ST/PwBD/EWS/Ex-Servicemen ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ.

Note : ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಮರುಪಾವತಿಸಲಾಗುವುದಿಲ್ಲ.

ವಯೋಮಿತಿ ವಿವರಗಳು :
  • Grade C ಹುದ್ದೆಗೆ : ಗರಿಷ್ಠ ವಯಸ್ಸು 37 ವರ್ಷಗಳು.
  • Grade B ಹುದ್ದೆಗೆ : ಗರಿಷ್ಠ ವಯಸ್ಸು 34 ವರ್ಷಗಳು.
  • Grade A ಹುದ್ದೆಗೆ : ಗರಿಷ್ಠ ವಯಸ್ಸು 42 ವರ್ಷಗಳು.
Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್
ವಯೋಮಿತಿ ಸಡಿಲಿಕೆ :
  • SC/ST ಅಭ್ಯರ್ಥಿಗಳಿಗೆ : 5 ವರ್ಷಗಳ ಸಡಿಲಿಕೆ
  • OBC ಅಭ್ಯರ್ಥಿಗಳಿಗೆ : 3 ವರ್ಷಗಳ ಸಡಿಲಿಕೆ
  • PwBD (ದಿವ್ಯಾಂಗ) ಅಭ್ಯರ್ಥಿಗಳಿಗೆ : 10 ವರ್ಷಗಳ ಸಡಿಲಿಕೆ
  • Ex-Servicemen (ಮಾಜಿ ಸೈನಿಕರು) : ಗರಿಷ್ಠ 5 ವರ್ಷಗಳ ಸಡಿಲಿಕೆ

👉 ಎಲ್ಲಾ ವಯೋಮಿತಿ ಸಡಿಲಿಕೆಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತವೆ.

ವೇತನ ಶ್ರೇಣಿ :
  • Grade A ಹುದ್ದೆಗಳು : ತಿಂಗಳಿಗೆ ರೂ.50,000 ರಿಂದ ರೂ.1,60,000 ವರೆಗೆ.
  • Grade B ಹುದ್ದೆಗಳು : ತಿಂಗಳಿಗೆ ರೂ.60,000 ರಿಂದ ರೂ.1,80,000 ವರೆಗೆ.
  • Grade C ಹುದ್ದೆಗಳು : ತಿಂಗಳಿಗೆ ರೂ.80,000 ರಿಂದ ರೂ.2,20,000 ವರೆಗೆ.

👉 ವೇತನದ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಭತ್ಯೆಗಳು (Allowances) ಮತ್ತು ಕಂಪನಿಯ ನಿಯಮಾವಳಿಯ ಪ್ರಕಾರ ಹೆಚ್ಚುವರಿ ಸೌಲಭ್ಯಗಳು ದೊರೆಯುತ್ತವೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
 IOL ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು:

  1. ಅಧಿಕೃತ (IOL) ವೆಬ್‌ಸೈಟ್ oil-india.com ಗೆ ಭೇಟಿ ನೀಡಿ.
  2. ಮುಖ್ಯಪುಟದಲ್ಲಿ OIL for ALL ಟ್ಯಾಬ್ ಕ್ಲಿಕ್ ಮಾಡಿ → Career at OIL ಆಯ್ಕೆಮಾಡಿ.
  3. ಹೊಸ ಖಾತೆ ತೆರೆಯಲು (Registration) ನಿಮ್ಮ ವಿವರಗಳನ್ನು ನಮೂದಿಸಿ.
  4. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ, ಪರಿಶೀಲನೆ ಮಾಡಿ Submit ಕ್ಲಿಕ್ ಮಾಡಿ.
  6. ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಪ್ರಮುಖ ದಿನಾಂಕ :

👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 26, 2025.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಪ್ರಮುಖ IOL ಲಿಂಕ್‌ :

👉 ಅರ್ಜಿ ಸಲ್ಲಿಸಲು ನೇರ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Disclaimer : The above given information is available On online, candidates should check it properly before applying. This is for information only.

“ಕಣ್ಮುಚ್ಚಿ ತಿನ್ನಬಹುದಾದ ಜಗತ್ತಿನಲ್ಲೇ ವಿಷಮುಕ್ತ 2 Fruits ಇವು!”

ಜನಸ್ಪಂದನ ನ್ಯೂಸ್‌, ಆರೋಗ್ಯ : ಕಣ್ಮುಚ್ಚಿ ತಿನ್ನಬಹುದಾದ ಜಗತ್ತಿನಲ್ಲಿ ವಿಷದಿಂದ ಮುಕ್ತವಾಗಿರೋ ಹಣ್ಣು ಎಂದ್ರೆ ಇವೆರಡೇ ನೋಡಿ.! ಬನ್ನಿ ಇಂದು ಆ ಎರಡು ಹಣ್ಣುಗಳು (Fruits) ಯಾವವು.? ಅವುಗಳಿಂದಾಗುವ ಪರಿಣಾಮಗಳೇನು ಅಂತ ತಿಳಿಯೋಣ.!

ಇಂದಿನ ಪರಿಸ್ಥಿತಿಯಲ್ಲಿ ಹಣ್ಣು-ತರಕಾರಿಗಳನ್ನು ತಾಜಾ ಎಂದು ಮಾರುಕಟ್ಟೆಯಿಂದ ಖರೀದಿಸುವಾಗ ನಾವು ತಿಳಿಯದೆ ವಿಷವನ್ನು ಸೇವಿಸುತ್ತಿರುವುದೇ ಹೆಚ್ಚು. ವೈದ್ಯರು ಹಣ್ಣು-ತರಕಾರಿ ಸೇವನೆ ಆರೋಗ್ಯಕ್ಕೆ ಮುಖ್ಯ ಎಂದು ಹೇಳಿದರೂ, ಮಾರುಕಟ್ಟೆಯ ಬಹುತೇಕ ಉತ್ಪನ್ನಗಳು ರಾಸಾಯನಿಕ ಸಿಂಪಡಣೆ ಮತ್ತು ಕೃತಕ ಬಣ್ಣದಿಂದ ತುಂಬಿರುತ್ತವೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

ತರಕಾರಿ ಮತ್ತು ಸೊಪ್ಪು ಹಸಿರು ಹಸಿರಾಗಿ ಕಾಣಲು ವಿಶೇಷ ಬಣ್ಣ ಅಥವಾ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಮಾರುಕಟ್ಟೆಯಿಂದ ತರಕಾರಿ ತೆಗೆದುಕೊಂಡು ತೊಳೆದಾಗ ಬಣ್ಣ ಬಿಟ್ಟುಕೊಳ್ಳುವುದು ಸಾಮಾನ್ಯ. ಇದೇ ರೀತಿ ಪ್ಯಾಕೆಟ್‌ಗಳಲ್ಲಿ ಲಭ್ಯವಿರುವ ಬಟಾಣಿ ಕಾಳುಗಳಲ್ಲಿ ಕೂಡ ಕೃತಕ ಬಣ್ಣದ ಬಳಸಿರುವುದು ಕಾಣಬಹುದು.

ಮತ್ತೊಂದೆಡೆ, ರೈತರು ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದರೆ ಅದನ್ನು ಜನರು ಸ್ವೀಕರಿಸುವಲ್ಲಿ ಹಿಂಜರಿಯುತ್ತಾರೆ. ಕಾರಣ, ಆ ತರಕಾರಿಗಳಲ್ಲಿ ಹುಳು ಕಾಣಿಸಬಹುದು ಅಥವಾ ನೋಡಲು ಅಷ್ಟು ಆಕರ್ಷಕವಾಗಿರುವುದಿಲ್ಲ. ಇದರಿಂದ ಮಾರುಕಟ್ಟೆಯ ಒತ್ತಡಕ್ಕೆ ಬಿದ್ದು ಹಲವರು ರಾಸಾಯನಿಕ ಬಳಕೆ ಮಾಡಲೇಬೇಕಾದ ಪರಿಸ್ಥಿತಿ ಎದುರಿಸುತ್ತಾರೆ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!

ಹಣ್ಣುಗಳ (Fruits) ವಿಷಯದಲ್ಲೂ ಪರಿಸ್ಥಿತಿ ಭಿನ್ನವಲ್ಲ. ದ್ರಾಕ್ಷಿಯಂಥ ಹಣ್ಣುಗಳಿಗೆ (Fruits) ನೇರವಾಗಿ ಕ್ರಿಮಿನಾಶಕ ಸಿಂಪಡಿಸಲಾಗುತ್ತದೆ. ಸೇಬು ಹಣ್ಣಿನ ಮೇಲೂ ರಾಸಾಯನಿಕ ಸಿಂಪಡಣೆ ಸಾಮಾನ್ಯ. ಅದೇ ಕಾರಣಕ್ಕೆ ಸೇಬಿನ ಸಿಪ್ಪೆ ತೆಗೆದು ತಿನ್ನುವಂತೆ ವೈದ್ಯರು ಸಲಹೆ ನೀಡುತ್ತಾರೆ.

ಆದರೆ, ಕೆಲವು ಹಣ್ಣುಗಳು ಮಾತ್ರ ರಾಸಾಯನಿಕದ ಪರಿಣಾಮವನ್ನು ಸಹಿಸುವುದಿಲ್ಲ. ತಜ್ಞರ ಪ್ರಕಾರ, ಬಾಳೆಹಣ್ಣು ಮತ್ತು ಪೇರಲೆ (ಸೀಬೆ) ಹಣ್ಣುಗಳನ್ನು (Fruits) ಹೆಚ್ಚಾಗಿ ರಾಸಾಯನಿಕವಿಲ್ಲದೇ ಸೇವಿಸಬಹುದು. ಬಾಳೆ ಎಲ್ಲೆಡೆ ಸಾಮಾನ್ಯವಾಗಿದ್ದು, ಪೇರಲೆಯನ್ನು “ಬಡವರ ಸೇಬು” ಎಂದು ಕರೆಯಲಾಗುತ್ತದೆ.

POCSO : ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ದೌರ್ಜನ್ಯ ; ಬಾಲಕಿ 2 ತಿಂಗಳು ಗರ್ಭಿಣಿ.!

ಇದರಿಂದಾಗಿ, ದೇಹಕ್ಕೆ ಹಾನಿ ಮಾಡದ, ಆರೋಗ್ಯಕರ ಹಣ್ಣುಗಳನ್ನು (Fruits) ಆಯ್ಕೆ ಮಾಡಬೇಕೆಂದರೆ ಬಾಳೆ ಮತ್ತು ಪೇರಲೆ ಉತ್ತಮ ಆಯ್ಕೆ ಎಂದು ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ.

Disclaimer : This article is based on reports and information available on the internet. Janaspandhan News is not affiliated with it and is not responsible for it.


WCR : ಪಶ್ಚಿಮ ಮಧ್ಯ ರೈಲ್ವೆಯಲ್ಲಿ 2865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ.!

WCR

ಜನಸ್ಪಂದನ ನ್ಯೂಸ್‌, ನೌಕರಿ : ಪಶ್ಚಿಮ ಮಧ್ಯ ರೈಲ್ವೆ (WCR) ವತಿಯಿಂದ 2025 ನೇ ಸಾಲಿನ ಅಪ್ರೆಂಟಿಸ್ ಹುದ್ದೆಗಳಿಗಾಗಿ ಭಾರೀ ನೇಮಕಾತಿ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (WCR) ವೆಬ್‌ಸೈಟ್‌  (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!
WCR ಹುದ್ದೆಗಳ ವಿವರ :
  • ಒಟ್ಟು ಹುದ್ದೆಗಳು : 2865.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್
WCR ವಿಭಾಗಗಳು :
  • ಜಬಲ್ಪುರ ವಿಭಾಗ : 1136 ಹುದ್ದೆಗಳು.
  • ಭೋಪಾಲ್ ವಿಭಾಗ : 558 ಹುದ್ದೆಗಳು.
  • ಕೋಟಾ ವಿಭಾಗ : 865 ಹುದ್ದೆಗಳು.
  • CRWS ಭೋಪಾಲ್ : 136 ಹುದ್ದೆಗಳು.
  • WRS ಕೋಟಾ : 151 ಹುದ್ದೆಗಳು.
  • ಪ್ರಧಾನ ಕಚೇರಿ ಜಬಲ್ಪುರ : 19 ಹುದ್ದೆಗಳು.
Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!
ವಯೋಮಿತಿ :
  • ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 15 ವರ್ಷಗಳು, ಗರಿಷ್ಠ 24 ವರ್ಷ ಮೀರಬಾರದು.
ಶೈಕ್ಷಣಿಕ ಅರ್ಹತೆ :
  • ಯಾವುದೇ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ ಅಥವಾ ಸಮಾನ ಪರೀಕ್ಷೆ ಪಾಸ್ ಆಗಿರಬೇಕು.
  • ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ (ITI) ಪ್ರಮಾಣಪತ್ರ ಹೊಂದಿರಬೇಕು.
ಆಯ್ಕೆ ವಿಧಾನ :
  • ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಆಧಾರಿತವಾಗಿ ಆಯ್ಕೆ ಮಾಡಲಾಗುವುದು.
Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (WCR) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ವಿವರಗಳನ್ನು ಸರಿಯಾಗಿ ನಮೂದಿಸಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಶುಲ್ಕ ಪಾವತಿ (ಅಗತ್ಯವಿದ್ದರೆ).
  6. ಅರ್ಜಿ ಸಲ್ಲಿಸಿ ಹಾಗೂ ಮುದ್ರಿಸಿಕೊಳ್ಳಿ.
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ : 30 ಆಗಸ್ಟ್ 2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 29 ಸೆಪ್ಟೆಂಬರ್ 2025.
Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

WCR : ಪಶ್ಚಿಮ ಮಧ್ಯ ರೈಲ್ವೆಯಲ್ಲಿ 2865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ.!

0

ಜನಸ್ಪಂದನ ನ್ಯೂಸ್‌, ನೌಕರಿ : ಪಶ್ಚಿಮ ಮಧ್ಯ ರೈಲ್ವೆ (WCR) ವತಿಯಿಂದ 2025 ನೇ ಸಾಲಿನ ಅಪ್ರೆಂಟಿಸ್ ಹುದ್ದೆಗಳಿಗಾಗಿ ಭಾರೀ ನೇಮಕಾತಿ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (WCR) ವೆಬ್‌ಸೈಟ್‌  (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!
WCR ಹುದ್ದೆಗಳ ವಿವರ :
  • ಒಟ್ಟು ಹುದ್ದೆಗಳು : 2865.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್
WCR ವಿಭಾಗಗಳು :
  • ಜಬಲ್ಪುರ ವಿಭಾಗ : 1136 ಹುದ್ದೆಗಳು.
  • ಭೋಪಾಲ್ ವಿಭಾಗ : 558 ಹುದ್ದೆಗಳು.
  • ಕೋಟಾ ವಿಭಾಗ : 865 ಹುದ್ದೆಗಳು.
  • CRWS ಭೋಪಾಲ್ : 136 ಹುದ್ದೆಗಳು.
  • WRS ಕೋಟಾ : 151 ಹುದ್ದೆಗಳು.
  • ಪ್ರಧಾನ ಕಚೇರಿ ಜಬಲ್ಪುರ : 19 ಹುದ್ದೆಗಳು.
Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!
ವಯೋಮಿತಿ :
  • ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 15 ವರ್ಷಗಳು, ಗರಿಷ್ಠ 24 ವರ್ಷ ಮೀರಬಾರದು.
ಶೈಕ್ಷಣಿಕ ಅರ್ಹತೆ :
  • ಯಾವುದೇ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ ಅಥವಾ ಸಮಾನ ಪರೀಕ್ಷೆ ಪಾಸ್ ಆಗಿರಬೇಕು.
  • ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ (ITI) ಪ್ರಮಾಣಪತ್ರ ಹೊಂದಿರಬೇಕು.
ಆಯ್ಕೆ ವಿಧಾನ :
  • ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಆಧಾರಿತವಾಗಿ ಆಯ್ಕೆ ಮಾಡಲಾಗುವುದು.
Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (WCR) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ವಿವರಗಳನ್ನು ಸರಿಯಾಗಿ ನಮೂದಿಸಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಶುಲ್ಕ ಪಾವತಿ (ಅಗತ್ಯವಿದ್ದರೆ).
  6. ಅರ್ಜಿ ಸಲ್ಲಿಸಿ ಹಾಗೂ ಮುದ್ರಿಸಿಕೊಳ್ಳಿ.
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ : 30 ಆಗಸ್ಟ್ 2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 29 ಸೆಪ್ಟೆಂಬರ್ 2025.
Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.


IOL ನಲ್ಲಿ 100ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!

IOL

ಜನಸ್ಪಂದನ ನ್ಯೂಸ್‌, ನೌಕರಿ : ಇಂಡಿಯನ್ ಆಯಿಲ್ ಲಿಮಿಟೆಡ್ (IOL) ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 102 ಹುದ್ದೆಗಳು ಭರ್ತಿಯಾಗಲಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (IOL Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (IOL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
 IOL ಹುದ್ದೆಗಳ ಕುರಿತು ಮಾಹಿತಿ :
  • ಹುದ್ದೆಗಳ ಸಂಖ್ಯೆ : 102
  • ಹುದ್ದೆಗಳ ಹೆಸರು : ಸೂಪರಿಂಟೆಂಡಿಂಗ್ ಎಂಜಿನಿಯರ್, ಹಿರಿಯ ಅಧಿಕಾರಿ, ಹಿರಿಯ ಲೆಕ್ಕಪತ್ರ ಅಧಿಕಾರಿ ಇತ್ಯಾದಿ. (Superintending Engineer, Senior Officer, Senior Accounts Officer etc).
ಅರ್ಜಿ ಶುಲ್ಕ :
  • ಸಾಮಾನ್ಯ ಹಾಗೂ OBC (Non-Creamy Layer) ಅಭ್ಯರ್ಥಿಗಳು : ರೂ.500 + ಅನ್ವಯವಾಗುವ ತೆರಿಗೆಗಳು
  • SC/ST/PwBD/EWS/Ex-Servicemen ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ.

Note : ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಮರುಪಾವತಿಸಲಾಗುವುದಿಲ್ಲ.

ವಯೋಮಿತಿ ವಿವರಗಳು :
  • Grade C ಹುದ್ದೆಗೆ : ಗರಿಷ್ಠ ವಯಸ್ಸು 37 ವರ್ಷಗಳು.
  • Grade B ಹುದ್ದೆಗೆ : ಗರಿಷ್ಠ ವಯಸ್ಸು 34 ವರ್ಷಗಳು.
  • Grade A ಹುದ್ದೆಗೆ : ಗರಿಷ್ಠ ವಯಸ್ಸು 42 ವರ್ಷಗಳು.
Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್
ವಯೋಮಿತಿ ಸಡಿಲಿಕೆ :
  • SC/ST ಅಭ್ಯರ್ಥಿಗಳಿಗೆ : 5 ವರ್ಷಗಳ ಸಡಿಲಿಕೆ
  • OBC ಅಭ್ಯರ್ಥಿಗಳಿಗೆ : 3 ವರ್ಷಗಳ ಸಡಿಲಿಕೆ
  • PwBD (ದಿವ್ಯಾಂಗ) ಅಭ್ಯರ್ಥಿಗಳಿಗೆ : 10 ವರ್ಷಗಳ ಸಡಿಲಿಕೆ
  • Ex-Servicemen (ಮಾಜಿ ಸೈನಿಕರು) : ಗರಿಷ್ಠ 5 ವರ್ಷಗಳ ಸಡಿಲಿಕೆ

👉 ಎಲ್ಲಾ ವಯೋಮಿತಿ ಸಡಿಲಿಕೆಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತವೆ.

ವೇತನ ಶ್ರೇಣಿ :
  • Grade A ಹುದ್ದೆಗಳು : ತಿಂಗಳಿಗೆ ರೂ.50,000 ರಿಂದ ರೂ.1,60,000 ವರೆಗೆ.
  • Grade B ಹುದ್ದೆಗಳು : ತಿಂಗಳಿಗೆ ರೂ.60,000 ರಿಂದ ರೂ.1,80,000 ವರೆಗೆ.
  • Grade C ಹುದ್ದೆಗಳು : ತಿಂಗಳಿಗೆ ರೂ.80,000 ರಿಂದ ರೂ.2,20,000 ವರೆಗೆ.

👉 ವೇತನದ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಭತ್ಯೆಗಳು (Allowances) ಮತ್ತು ಕಂಪನಿಯ ನಿಯಮಾವಳಿಯ ಪ್ರಕಾರ ಹೆಚ್ಚುವರಿ ಸೌಲಭ್ಯಗಳು ದೊರೆಯುತ್ತವೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
 IOL ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು:

  1. ಅಧಿಕೃತ (IOL) ವೆಬ್‌ಸೈಟ್ oil-india.com ಗೆ ಭೇಟಿ ನೀಡಿ.
  2. ಮುಖ್ಯಪುಟದಲ್ಲಿ OIL for ALL ಟ್ಯಾಬ್ ಕ್ಲಿಕ್ ಮಾಡಿ → Career at OIL ಆಯ್ಕೆಮಾಡಿ.
  3. ಹೊಸ ಖಾತೆ ತೆರೆಯಲು (Registration) ನಿಮ್ಮ ವಿವರಗಳನ್ನು ನಮೂದಿಸಿ.
  4. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ, ಪರಿಶೀಲನೆ ಮಾಡಿ Submit ಕ್ಲಿಕ್ ಮಾಡಿ.
  6. ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಪ್ರಮುಖ ದಿನಾಂಕ :

👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 26, 2025.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಪ್ರಮುಖ IOL ಲಿಂಕ್‌ :

👉 ಅರ್ಜಿ ಸಲ್ಲಿಸಲು ನೇರ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Disclaimer : The above given information is available On online, candidates should check it properly before applying. This is for information only.

POCSO : ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ದೌರ್ಜನ್ಯ ; ಬಾಲಕಿ 2 ತಿಂಗಳು ಗರ್ಭಿಣಿ.!

ಜನಸ್ಪಂದನ ನ್ಯೂಸ್‌, ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಅಪ್ರಾಪ್ತರ ವಿರುದ್ಧ POCSO ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ, ಇಳಕಲ್ ತಾಲೂಕಿನ ಗ್ರಾಮದ ಇಬ್ಬರು ಅಪ್ರಾಪ್ತರು ಶಾಲೆಯಲ್ಲಿದ್ದಾಗ ಪರಿಚಿತರಾಗಿದ್ದರು. ನಂತರ ಅವರ ಸ್ನೇಹ ಗಾಢವಾಗಿ ಬೆಳೆದಿತ್ತು.

ಸ್ಥಳೀಯ ಮೂಲಗಳಿಂದ ತಿಳಿದುಬಂದಂತೆ, ಈ ಪ್ರಕರಣ ಗಂಭೀರ ತಿರುವು ಪಡೆದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಪೀಡಿತೆಯ ಆರೋಗ್ಯ ಸ್ಥಿತಿಯಲ್ಲಿ ಬದಲಾವಣೆ ಕಂಡು ಬಂದಿದೆ. ಇದನ್ನು ಆಧರಿಸಿ ಪೀಡಿತೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!

ಸದ್ಯ ಪೀಡಿತೆ 16 ವರ್ಷದವಳು ಹಾಗೂ ಆರೋಪಿತ ಬಾಲಕನ ವಯಸ್ಸು 17 ವರ್ಷ. ಘಟನೆಯ ಗಂಭೀರತೆಯ ಅಂಶವೆಂದರೆ, ಅಪ್ರಾಪ್ತೆಯ ಈಗಾಗಲೇ ಎರಡು ತಿಂಗಳ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.

ಇದಾದ ನಂತರ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು POCSO ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಿ, ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಕಾನೂನು ಪ್ರಕ್ರಿಯೆಯಂತೆ ಆರೋಪಿಯ ವಿಚಾರಣೆ ಕಿಶೋರ್ ನ್ಯಾಯ ಮಂಡಳಿ (Juvenile Justice Board) ಮುಂದೆ ಸಾಗುವ ಸಾಧ್ಯತೆ ಇದೆ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಪೀಡಿತೆಯ ಸುರಕ್ಷತೆ ಹಾಗೂ ಚಿಕಿತ್ಸೆಗೆ ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದು, ಸ್ಥಳೀಯರಲ್ಲಿ ಈ ಘಟನೆ ಆಘಾತ ಮೂಡಿಸಿದೆ. ಸಮಾಜದಲ್ಲಿ ಜಾಗೃತಿ, ಮಕ್ಕಳಿಗೆ ಶಿಕ್ಷಣ ಹಾಗೂ ಪೋಷಕರ ಮೇಲ್ವಿಚಾರಣೆ ಹೆಚ್ಚಿಸುವ ಅಗತ್ಯತೆಯ ಕುರಿತು ಚರ್ಚೆಗಳು ತೀವ್ರಗೊಂಡಿವೆ.

ಪೊಲೀಸರು ಈಗಾಗಲೇ ವೈದ್ಯಕೀಯ ವರದಿ, ಸಾಕ್ಷಿಗಳ ಹೇಳಿಕೆ ಮತ್ತು ಶಾಲಾ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ.


ಒಬ್ಬಂಟಿಯಾಗಿದ್ದಾಗ Heart-Attack ಬಂದರೆ ತಕ್ಷಣ ಹೀಗೆ ಮಾಡಿ.!

Vitamin

ಜನಸ್ಪಂದನ ನ್ಯೂಸ್‌, ಆರೋಗ್ಯ : ಮನೆಯಲ್ಲಿಯೋ ಅಥವಾ ಇನ್ನಾವದೋ ಸ್ಥಳದಲ್ಲಿ ಒಬ್ಬಂಟಿಯಾಗಿದ್ದಾಗ ಹೃದಯಾಘಾತ (Heart-Attack) ಬಂದರೆ ಏನು ಮಾಡುವುದು.? ನಮ್ಮ ಪ್ರಾಣ ಉಳಿಸಿಕೊಳ್ಳೊದು ಹೇಗೆ.? ಬನ್ನಿ ಇಂದು ಆ ಬಗ್ಗೆ ತಿಳಿಯೋಣ.!

ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಯುವಕರಷ್ಟೇ ಅಲ್ಲದೆ ಮಕ್ಕಳಿಗೂ ಹೃದಯಾಘಾತದ ಅಪಾಯ ಎದುರಾಗುತ್ತಿರುವುದು ಆತಂಕಕಾರಿ ಸಂಗತಿ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಈ ಪರಿಸ್ಥಿತಿಯನ್ನು ತಪ್ಪಿಸಲು ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ಸರಿಯಾದ ಬದಲಾವಣೆಗಳನ್ನು ಮಾಡುವುದು ಅತ್ಯಂತ ಅಗತ್ಯ. ಜೊತೆಗೆ, ತುರ್ತು ಪರಿಸ್ಥಿತಿಯಲ್ಲಿ ನೆರವಾಗುವ ಪ್ರಥಮ ಚಿಕಿತ್ಸೆಯ ಜ್ಞಾನವೂ ಬಹಳ ಮುಖ್ಯ.

ಹೃದಯಾಘಾತ (Heart-Attack) ದ ಲಕ್ಷಣಗಳು :

ಹೃದಯಾಘಾತ (Heart-Attack) ವು ಸಂಭವಿಸುವ ಮುನ್ನ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಸಾಮಾನ್ಯವಾಗಿ ಎದೆಯಲ್ಲಿ ತೀವ್ರ ನೋವು ಅಥವಾ ಒತ್ತಡ ಕಾಣಿಸಿಕೊಳ್ಳುತ್ತದೆ. ಈ ನೋವು ಎದೆ ಭಾಗದಿಂದ ಭುಜ, ದವಡೆ ಮತ್ತು ಬೆನ್ನಿನವರೆಗೂ ಹರಡಬಹುದು. ಉಸಿರಾಟದಲ್ಲಿ ತೊಂದರೆ, ಅತಿಯಾದ ಬೆವರು, ಅಸ್ವಸ್ಥತೆ ಮತ್ತು ದೌರ್ಬಲ್ಯವು ಸಹ ಸಾಮಾನ್ಯ ಲಕ್ಷಣಗಳಾಗಿವೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
ಆಸ್ಪಿರಿನ್ ಟ್ಯಾಬ್ಲೆಟ್‌ನ ಮಹತ್ವ :

ಆರೋಗ್ಯ ತಜ್ಞರ ಸಲಹೆಯಂತೆ ಪ್ರತಿಯೊಬ್ಬರ ಮನೆಯಲ್ಲಿ ಆಸ್ಪಿರಿನ್ ಮಾತ್ರೆ ಇರಿಸುವುದು ಉತ್ತಮ. ಹೃದಯಾಘಾತ (Heart-Attack) ದ ಅನುಮಾನ ಕಂಡುಬಂದರೆ, ತಕ್ಷಣ ಆಸ್ಪಿರಿನ್ ಸೇವಿಸುವುದು ರಕ್ತ ಹೆಪ್ಪುಗಟ್ಟುವಿಕೆಯನ್ನು ನಿಧಾನಗೊಳಿಸಿ ಹೃದಯಕ್ಕೆ ರಕ್ತಪ್ರವಾಹ ತಲುಪಲು ಸಹಾಯಕವಾಗುತ್ತದೆ.

ಕಫ್ CPR ತಂತ್ರ :

ಒಬ್ಬ ವ್ಯಕ್ತಿ ಒಬ್ಬರೇ ಇದ್ದಾಗ ಹೃದಯಾಘಾತ (Heart-Attack) ಉಂಟಾದರೆ, ತಕ್ಷಣ ಕಫ್ CPR ಪ್ರಯತ್ನಿಸಬಹುದು. ಇದರಲ್ಲಿ ಬಲವಾಗಿ ಉಸಿರೆಳೆದು ನಿರಂತರವಾಗಿ ಕೆಮ್ಮುವುದರಿಂದ ಹೃದಯಕ್ಕೆ ಒತ್ತಡ ಬೀಳುತ್ತದೆ ಮತ್ತು ರಕ್ತ ಪೂರೈಕೆ ಮುಂದುವರಿಯುತ್ತದೆ. ತುರ್ತು ಚಿಕಿತ್ಸೆಯ ನೆರವು ಸಿಗುವವರೆಗೂ ಈ ವಿಧಾನವನ್ನು ಅನುಸರಿಸುವುದು ಬದುಕುಳಿಯಲು ಸಹಾಯಕ.

Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಸಂಪಾದಕೀಯ : ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಂಡು, ಹೃದಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರುವುದು ಮಾತ್ರವಲ್ಲದೆ ಇಂತಹ ತುರ್ತು ಪರಿಸ್ಥಿತಿಗಳ ಕುರಿತು ಜ್ಞಾನ ಹೊಂದಿರುವುದೂ ಜೀವ ಉಳಿಸಲು ಬಹಳ ಮುಖ್ಯ.

Shoot : ಹೆಲ್ಮೆಟ್ ಧರಿಸದೇ ಬಂದ ಸವಾರರಿಗೆ ಪೆಟ್ರೋಲ್ ನಿರಾಕರಿಸಿದ ಪಂಪ ಸಿಬ್ಬಂದಿ ; ಬೈಕ್ ಸವಾರರಿಂದ ಗುಂಡಿನ ದಾಳಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬೈಕ್ ಸವಾರರಿಂದ ಗುಂಡಿ (shoot) ನ ದಾಳಿ ನಡೆದಿರುವ ಭಯಾನಕ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹೆಲ್ಮೆಟ್ ಇಲ್ಲದೇ ಬಂದ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ನೀಡುವುದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬನ ಮೇಲೆ ಗುಂಡು ಹಾರಿಸಲಾಗಿದೆ.

ಶನಿವಾರ ಬೆಳಗಿನ ಜಾವ, ತೇಜ್ ನಾರಾಯಣ ನರ್ವಾರಿಯಾ (55) ಅವರು ಭಿಂಡ್–ಗ್ವಾಲಿಯರ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸಾವಿತ್ರಿ ಲೋಧಿ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಹೆಲ್ಮೆಟ್ ಧರಿಸಿರಲಿಲ್ಲ.

Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಜಿಲ್ಲಾಧಿಕಾರಿಯ ಆದೇಶದ ಪ್ರಕಾರ ಹೆಲ್ಮೆಟ್ ಇಲ್ಲದ ಸವಾರರಿಗೆ ಇಂಧನ ತುಂಬಬಾರದೆಂದು ಸೂಚನೆ ಇದ್ದುದರಿಂದ ಸಿಬ್ಬಂದಿ ಪೆಟ್ರೋಲ್ ನೀಡಲು ನಿರಾಕರಿಸಿದರು. ಸಿಬ್ಬಂದಿ ತಮ್ಮ ಅಸಹಾಯಕತೆ ವಿವರಿಸಿದರೂ ಕೂಡಾ ಕೋಪಗೊಂಡ ಸವಾರರು ವಾಗ್ವಾದಕ್ಕೆ ಇಳಿದು ಗುಂಡು (shoot) ಹಾರಿಸಿದರು.

ನರ್ವಾರಿಯಾ ಅವರ ಕೈಗೆ ಗುಂಡು (shoot) ತಗುಲಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ಚಿಕಿತ್ಸೆ ನಂತರ ಅವರನ್ನು ಗ್ವಾಲಿಯರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪ್ರಸ್ತುತ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!

ಸಿಸಿಟಿವಿ ದೃಶ್ಯಗಳಲ್ಲಿ ಒಬ್ಬ ಆರೋಪಿಯು ಪಿಸ್ತೂಲಿನಿಂದ ಹಾಗೂ ಮತ್ತೊಬ್ಬನು ರೈಫಲ್‌ನಿಂದ ಗುಂಡು (shoot) ಹಾರಿಸಿರುವುದು ದಾಖಲಾಗಿದೆ. ಹಲವು ಸುತ್ತು ಗುಂಡು ಹಾರಿಸಿದ ಪರಿಣಾಮ, ಬಂಕ್ ಸಿಬ್ಬಂದಿ ಭೀತಿಯಿಂದ ಅಡಗಿಕೊಳ್ಳುವ ಪರಿಸ್ಥಿತಿ ಉಂಟಾಯಿತು.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

ವಿಡಿಯೋ :


Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

Southern Railway

ಜನಸ್ಪಂದನ ನ್ಯೂಸ್‌, ನೌಕರಿ : ಸೌಥೆರ್ನ್ ರೈಲ್ವೆ (Southern Railway) ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2025 ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 3518 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Southern Railway ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
Southern Railway ಹುದ್ದೆಗಳ ವಿವರ :
  • ಇಲಾಖೆ ಹೆಸರು : ದಕ್ಷಿಣ ರೈಲ್ವೆ (SR).
  • ಹುದ್ದೆಗಳ ಸಂಖ್ಯೆ : 3518.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಕೇರಳ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್.
ಸಂಬಳ / ಸ್ಟೈಪೆಂಡ್ :

ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 6,000/- ರಿಂದ 7,000/- ಸ್ಟೈಪೆಂಡ್ ನೀಡಲಾಗುತ್ತದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ವಯೋಮಿತಿ :
  • ಕನಿಷ್ಠ : 15 ವರ್ಷ.
  • ಗರಿಷ್ಠ : 24 ವರ್ಷ.
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು 10ನೇ ತರಗತಿ / 12ನೇ ತರಗತಿ / ITI ಪಾಸಾಗಿರಬೇಕು.

ಅರ್ಜಿ ಶುಲ್ಕ

  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ.
  • ಇತರ ಅಭ್ಯರ್ಥಿಗಳಿಗೆ : ರೂ.100/-
PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ Southern Railway ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯವಾದ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  5. ಬೇಡಿಕೆಯಿದ್ದಲ್ಲಿ ಶುಲ್ಕ ಪಾವತಿಸಿ.
  6. ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಫಾರ್ಮ್ ಪರಿಶೀಲಿಸಿ ಸಲ್ಲಿಸಿ.
  8. ಭವಿಷ್ಯದ ಅವಶ್ಯಕತೆಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿಯನ್ನು ಪ್ರಾರಂಭಿಸುವ ದಿನಾಂಕ : 25 ಆಗಸ್ಟ್ 2025.
  • ಅರ್ಜಿಯ ಕೊನೆಯ ದಿನಾಂಕ : 25 ಸೆಪ್ಟೆಂಬರ್ 2025.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಪ್ರಮುಖ ಲಿಂಕುಗಳು :

Lover : ಪ್ರಿಯಕರನೊಂದಿಗೆ ಹೊರಟ ತಾಯಿ ; “ಹೋಗಬೇಡಮ್ಮ” ಎಂದು ಕಣ್ಣೀರಿನಿಂದ ಬೇಡಿಕೊಂಡ ಮಕ್ಕಳು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿ ನಡುವೆ ಪ್ರೇಮ ಸಂಬಂಧಗಳಿಂದಾಗಿ ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಿವೆ. ಗಂಡನನ್ನು ಬಿಟ್ಟು ಪ್ರೇಮಿ (Lover) ಯೊಂದಿಗೆ ಮಹಿಳೆಯರು ಪರಾರಿಯಾಗುವ ಸುದ್ದಿಗಳು ಸಾಮಾನ್ಯವಾಗಿರುವಾಗ, ಇತ್ತೀಚಿನ ಒಂದು ಘಟನೆ ಹಲವರ ಮನಸ್ಸನ್ನು ತಟ್ಟಿದೆ.

ಕುಟುಂಬದ ಬದಲು ಪ್ರೇಮಿ (Lover) ಯನ್ನೇ ಆಯ್ಕೆ ಮಾಡಿಕೊಂಡ ಮಹಿಳೆ, ಗಂಡ ಮತ್ತು ಮಕ್ಕಳನ್ನು ಬಿಟ್ಟು ಹೊರಡುವ ನಿರ್ಧಾರ ಕೈಗೊಂಡಿದ್ದಾಳೆ. ಆ ವೇಳೆ, ತಾಯಿಯನ್ನು ಕಳೆದುಕೊಳ್ಳಬಾರದೆಂದು ಮಕ್ಕಳು ಅಳುತ್ತಾ “ಹೋಗಬೇಡಮ್ಮ, ನೀನು ನಮಗೆ ಬೇಕು, ದಯವಿಟ್ಟು ಇಲ್ಲೇ ಇರು” ಎಂದು ಬೇಡಿಕೊಳ್ಳುತ್ತಿರುವ ದೃಶ್ಯ ಮನಕಲಕುವಂತಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, ತಾಯಿಯನ್ನು ತಡೆಯಲು ಅಳುತ್ತಾ ಬೇಡಿಕೊಳ್ಳುತ್ತಿರುವ ಮಕ್ಕಳ ಹತಾಶ ಸ್ಥಿತಿ ಕಂಡುಬರುತ್ತದೆ. ಕೊನೆಯ ಅವಕಾಶಕ್ಕಾಗಿ ಮುದ್ದಾದ ಮಕ್ಕಳ ಧ್ವನಿಯಲ್ಲಿ ಕೇಳಿಬಂದ ಮನವಿ ಕಣ್ಣೀರನ್ನು ತರಿಸುವಂತಿತ್ತು.

ಈ ವಿಡಿಯೋವನ್ನು ಮಿಸ್ ಮೋಹಿನಿ ಎಂಬವರು ಎಕ್ಸ್ (ಹಳೆಯ Twitter) ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೀಕ್ಷಿಸಿದ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ತಾಯಿಯ ಪ್ರೀತಿ ಎಂದಿಗೂ ಶುದ್ಧ ಮತ್ತು ನಿಷ್ಕಪಟವಾಗಿರುತ್ತದೆ.

Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಆದರೆ ಅದು ಸ್ವಾರ್ಥಕ್ಕೆ ತಿರುಗಿದರೆ, ಮಾನವೀಯತೆ ನಶಿಸುತ್ತಿದೆ ಎಂಬುದಕ್ಕೆ ಇದು ದೊಡ್ಡ ಉದಾಹರಣೆ” ಎಂದು ಒಬ್ಬ ಬಳಕೆದಾರ ಪ್ರತಿಕ್ರಿಯಿಸಿದ್ದಾರೆ.

ಪ್ರಿಯಕರ (Lover) ನ ಜೊತೆ ಹೊರಟ ತಾಯಿ ರೂಪದ ಹೆಮ್ಮಾರಿಯ ವಿಡಿಯೋ :

Courtesy : TV9 Kannada


Vegetable ಮಾರ್ತಿರೋ ಯುವಕನ ಸ್ಟೈಲ್’ಗೆ ಹೆಣ್ಮಕ್ಕಳು ಹೆದರೋದು ಗ್ಯಾರಂಟಿ.!

Vegetable

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಚಿತ್ರ ವಿಡಿಯೋ ವೈರಲ್ ಆಗುತ್ತಿದೆ. ಅದರಲ್ಲಿ ತರಕಾರಿ (vegetable) ಮಾರುವವನು ವಿಶಿಷ್ಟ ಧ್ವನಿಯಿಂದ ಎಲ್ಲರ ಗಮನ ಸೆಳೆದಿದ್ದಾನೆ.
ಬೀದಿಯಿಂದ ಬೀದಿಗೆ ಬಂಡಿಯಲ್ಲಿ ತರಕಾರಿಗಳನ್ನು (vegetable) ಮಾರಾಟ ಮಾಡುತ್ತಿದ್ದ ಈ ವ್ಯಕ್ತಿಯ ಧ್ವನಿ ಮತ್ತು ಸ್ಟೈಲ್ ನೋಡಿ ಜನರು ಬೆರಗಾಗುತ್ತಿದ್ದಾರೆ.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!

ಒಬ್ಬಂಟಿಯಾಗಿದ್ದಾಗ Heart-Attack ಬಂದರೆ ತಕ್ಷಣ ಹೀಗೆ ಮಾಡಿ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಮನೆಯಲ್ಲಿಯೋ ಅಥವಾ ಇನ್ನಾವದೋ ಸ್ಥಳದಲ್ಲಿ ಒಬ್ಬಂಟಿಯಾಗಿದ್ದಾಗ ಹೃದಯಾಘಾತ (Heart-Attack) ಬಂದರೆ ಏನು ಮಾಡುವುದು.? ನಮ್ಮ ಪ್ರಾಣ ಉಳಿಸಿಕೊಳ್ಳೊದು ಹೇಗೆ.? ಬನ್ನಿ ಇಂದು ಆ ಬಗ್ಗೆ ತಿಳಿಯೋಣ.!

ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಯುವಕರಷ್ಟೇ ಅಲ್ಲದೆ ಮಕ್ಕಳಿಗೂ ಹೃದಯಾಘಾತದ ಅಪಾಯ ಎದುರಾಗುತ್ತಿರುವುದು ಆತಂಕಕಾರಿ ಸಂಗತಿ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಈ ಪರಿಸ್ಥಿತಿಯನ್ನು ತಪ್ಪಿಸಲು ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ಸರಿಯಾದ ಬದಲಾವಣೆಗಳನ್ನು ಮಾಡುವುದು ಅತ್ಯಂತ ಅಗತ್ಯ. ಜೊತೆಗೆ, ತುರ್ತು ಪರಿಸ್ಥಿತಿಯಲ್ಲಿ ನೆರವಾಗುವ ಪ್ರಥಮ ಚಿಕಿತ್ಸೆಯ ಜ್ಞಾನವೂ ಬಹಳ ಮುಖ್ಯ.

ಹೃದಯಾಘಾತ (Heart-Attack) ದ ಲಕ್ಷಣಗಳು :

ಹೃದಯಾಘಾತ (Heart-Attack) ವು ಸಂಭವಿಸುವ ಮುನ್ನ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಸಾಮಾನ್ಯವಾಗಿ ಎದೆಯಲ್ಲಿ ತೀವ್ರ ನೋವು ಅಥವಾ ಒತ್ತಡ ಕಾಣಿಸಿಕೊಳ್ಳುತ್ತದೆ. ಈ ನೋವು ಎದೆ ಭಾಗದಿಂದ ಭುಜ, ದವಡೆ ಮತ್ತು ಬೆನ್ನಿನವರೆಗೂ ಹರಡಬಹುದು. ಉಸಿರಾಟದಲ್ಲಿ ತೊಂದರೆ, ಅತಿಯಾದ ಬೆವರು, ಅಸ್ವಸ್ಥತೆ ಮತ್ತು ದೌರ್ಬಲ್ಯವು ಸಹ ಸಾಮಾನ್ಯ ಲಕ್ಷಣಗಳಾಗಿವೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
ಆಸ್ಪಿರಿನ್ ಟ್ಯಾಬ್ಲೆಟ್‌ನ ಮಹತ್ವ :

ಆರೋಗ್ಯ ತಜ್ಞರ ಸಲಹೆಯಂತೆ ಪ್ರತಿಯೊಬ್ಬರ ಮನೆಯಲ್ಲಿ ಆಸ್ಪಿರಿನ್ ಮಾತ್ರೆ ಇರಿಸುವುದು ಉತ್ತಮ. ಹೃದಯಾಘಾತ (Heart-Attack) ದ ಅನುಮಾನ ಕಂಡುಬಂದರೆ, ತಕ್ಷಣ ಆಸ್ಪಿರಿನ್ ಸೇವಿಸುವುದು ರಕ್ತ ಹೆಪ್ಪುಗಟ್ಟುವಿಕೆಯನ್ನು ನಿಧಾನಗೊಳಿಸಿ ಹೃದಯಕ್ಕೆ ರಕ್ತಪ್ರವಾಹ ತಲುಪಲು ಸಹಾಯಕವಾಗುತ್ತದೆ.

ಕಫ್ CPR ತಂತ್ರ :

ಒಬ್ಬ ವ್ಯಕ್ತಿ ಒಬ್ಬರೇ ಇದ್ದಾಗ ಹೃದಯಾಘಾತ (Heart-Attack) ಉಂಟಾದರೆ, ತಕ್ಷಣ ಕಫ್ CPR ಪ್ರಯತ್ನಿಸಬಹುದು. ಇದರಲ್ಲಿ ಬಲವಾಗಿ ಉಸಿರೆಳೆದು ನಿರಂತರವಾಗಿ ಕೆಮ್ಮುವುದರಿಂದ ಹೃದಯಕ್ಕೆ ಒತ್ತಡ ಬೀಳುತ್ತದೆ ಮತ್ತು ರಕ್ತ ಪೂರೈಕೆ ಮುಂದುವರಿಯುತ್ತದೆ. ತುರ್ತು ಚಿಕಿತ್ಸೆಯ ನೆರವು ಸಿಗುವವರೆಗೂ ಈ ವಿಧಾನವನ್ನು ಅನುಸರಿಸುವುದು ಬದುಕುಳಿಯಲು ಸಹಾಯಕ.

Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಸಂಪಾದಕೀಯ : ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಂಡು, ಹೃದಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರುವುದು ಮಾತ್ರವಲ್ಲದೆ ಇಂತಹ ತುರ್ತು ಪರಿಸ್ಥಿತಿಗಳ ಕುರಿತು ಜ್ಞಾನ ಹೊಂದಿರುವುದೂ ಜೀವ ಉಳಿಸಲು ಬಹಳ ಮುಖ್ಯ.

👉 Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

Police

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ನಡುರಸ್ತೆಯಲ್ಲೇ ಗಟ್ಕಾ (ಸಿಖ್ ಸಮರಕಲೆ) ಪ್ರದರ್ಶಿಸುತ್ತಿದ್ದ ವ್ಯಕ್ತಿ ಮೇಲೆ ಪೊಲೀಸ (Police) ರು ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಬಾಡಿಕ್ಯಾಮ್‌ನಲ್ಲಿ ಸಂಪೂರ್ಣ ಘಟನೆಯ ದೃಶ್ಯಾವಳಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸ (Police) ರ ಗುಂಡೇಟಿಗೆ ಬಲಿಯಾದ ವ್ಯಕ್ತಿಯನ್ನು 36 ವರ್ಷದ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಲಾಸ್ ಏಂಜಲೀಸ್‌ನ ಕ್ರಿಪ್ಟೊ ಡಾಟ್ ಕಾಮ್ ಅರೇನಾ ಬಳಿಯ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Vegetable ಮಾರ್ತಿರೋ ಯುವಕನ ಸ್ಟೈಲ್’ಗೆ ಹೆಣ್ಮಕ್ಕಳು ಹೆದರೋದು ಗ್ಯಾರಂಟಿ.!

ಗುರುಪ್ರೀತ್ ಸಿಂಗ್ ನಡುರಸ್ತೆಯಲ್ಲಿ ಖಡ್ಗವನ್ನು (ಭಾರತೀಯ ಸಮರಕಲೆಯಲ್ಲಿ ಬಳಸುವ ಕತ್ತಿ) ಝಳಪಿಸುತ್ತಿದ್ದನು. ಹಲವಾರು ಬಾರಿ ಎಚ್ಚರಿಕೆ ನೀಡಿದರೂ ಆತ ನಿಲ್ಲಿಸದೆ, ಪೊಲೀಸರ ಮೇಲೆಯೇ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ (Police) ರ ಹೇಳಿಕೆ :

ಲಾಸ್ ಏಂಜಲೀಸ್ ಪೊಲೀಸ (Police) ಇಲಾಖೆಗೆ ಸ್ಥಳೀಯರಿಂದ ಹಲವಾರು ಕರೆಗಳು ಬಂದ ಹಿನ್ನೆಲೆಯಲ್ಲಿ ಘಟನೆ ನಡೆದಿರುವುದಾಗಿ ತಿಳಿಸಲಾಗಿದೆ. ವರದಿಯ ಪ್ರಕಾರ, ಸಿಂಗ್ ತನ್ನ ವಾಹನವನ್ನು ರಸ್ತೆಯ ಮಧ್ಯದಲ್ಲಿ ಬಿಟ್ಟು, ನಂತರ ತನ್ನನ್ನು ತಾನೇ ಗಾಯಗೊಳಿಸಿಕೊಳ್ಳಲು ಯತ್ನಿಸಿದ್ದ. ಪೊಲೀಸರು ಆತ ಶರಣಾಗುವಂತೆ ಅನೇಕ ಬಾರಿ ಸೂಚಿಸಿದರೂ, ಆತ ನಿರಾಕರಿಸಿದ್ದನು.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

ಅವನ ಮೇಲೆ ನಿಯಂತ್ರಣ ಸಾಧಿಸಲು ಹೋದ ಪೊಲೀಸ (Police) ರ ಕಡೆ ಬಾಟಲ್ ಎಸೆದು, ಬ್ಲೇಡ್ ಹಿಡಿದು ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಳಿಕ ಅವನ ಬಳಿಯಿಂದ ಎರಡು ಅಡಿ ಉದ್ದದ ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಯಲಿಲ್ಲ :

ಗುಂಡೇಟಿನಿಂದ ಗಾಯಗೊಂಡ ಸಿಂಗ್‌ನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಯಾವುದೇ ಪೊಲೀಸರು ಅಥವಾ ನಾಗರಿಕರು ಗಾಯಗೊಂಡಿಲ್ಲ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸ (Police) ರು ಸಂಬಂಧಿತ ದೃಶ್ಯಾವಳಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ.

ವಿಡಿಯೋ :