Wednesday, September 17, 2025

Janaspandhan News

Home Blog Page 8

ಒಬ್ಬಂಟಿಯಾಗಿದ್ದಾಗ Heart-Attack ಬಂದರೆ ತಕ್ಷಣ ಹೀಗೆ ಮಾಡಿ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಮನೆಯಲ್ಲಿಯೋ ಅಥವಾ ಇನ್ನಾವದೋ ಸ್ಥಳದಲ್ಲಿ ಒಬ್ಬಂಟಿಯಾಗಿದ್ದಾಗ ಹೃದಯಾಘಾತ (Heart-Attack) ಬಂದರೆ ಏನು ಮಾಡುವುದು.? ನಮ್ಮ ಪ್ರಾಣ ಉಳಿಸಿಕೊಳ್ಳೊದು ಹೇಗೆ.? ಬನ್ನಿ ಇಂದು ಆ ಬಗ್ಗೆ ತಿಳಿಯೋಣ.!

ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಯುವಕರಷ್ಟೇ ಅಲ್ಲದೆ ಮಕ್ಕಳಿಗೂ ಹೃದಯಾಘಾತದ ಅಪಾಯ ಎದುರಾಗುತ್ತಿರುವುದು ಆತಂಕಕಾರಿ ಸಂಗತಿ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಈ ಪರಿಸ್ಥಿತಿಯನ್ನು ತಪ್ಪಿಸಲು ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ಸರಿಯಾದ ಬದಲಾವಣೆಗಳನ್ನು ಮಾಡುವುದು ಅತ್ಯಂತ ಅಗತ್ಯ. ಜೊತೆಗೆ, ತುರ್ತು ಪರಿಸ್ಥಿತಿಯಲ್ಲಿ ನೆರವಾಗುವ ಪ್ರಥಮ ಚಿಕಿತ್ಸೆಯ ಜ್ಞಾನವೂ ಬಹಳ ಮುಖ್ಯ.

ಹೃದಯಾಘಾತ (Heart-Attack) ದ ಲಕ್ಷಣಗಳು :

ಹೃದಯಾಘಾತ (Heart-Attack) ವು ಸಂಭವಿಸುವ ಮುನ್ನ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಸಾಮಾನ್ಯವಾಗಿ ಎದೆಯಲ್ಲಿ ತೀವ್ರ ನೋವು ಅಥವಾ ಒತ್ತಡ ಕಾಣಿಸಿಕೊಳ್ಳುತ್ತದೆ. ಈ ನೋವು ಎದೆ ಭಾಗದಿಂದ ಭುಜ, ದವಡೆ ಮತ್ತು ಬೆನ್ನಿನವರೆಗೂ ಹರಡಬಹುದು. ಉಸಿರಾಟದಲ್ಲಿ ತೊಂದರೆ, ಅತಿಯಾದ ಬೆವರು, ಅಸ್ವಸ್ಥತೆ ಮತ್ತು ದೌರ್ಬಲ್ಯವು ಸಹ ಸಾಮಾನ್ಯ ಲಕ್ಷಣಗಳಾಗಿವೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
ಆಸ್ಪಿರಿನ್ ಟ್ಯಾಬ್ಲೆಟ್‌ನ ಮಹತ್ವ :

ಆರೋಗ್ಯ ತಜ್ಞರ ಸಲಹೆಯಂತೆ ಪ್ರತಿಯೊಬ್ಬರ ಮನೆಯಲ್ಲಿ ಆಸ್ಪಿರಿನ್ ಮಾತ್ರೆ ಇರಿಸುವುದು ಉತ್ತಮ. ಹೃದಯಾಘಾತ (Heart-Attack) ದ ಅನುಮಾನ ಕಂಡುಬಂದರೆ, ತಕ್ಷಣ ಆಸ್ಪಿರಿನ್ ಸೇವಿಸುವುದು ರಕ್ತ ಹೆಪ್ಪುಗಟ್ಟುವಿಕೆಯನ್ನು ನಿಧಾನಗೊಳಿಸಿ ಹೃದಯಕ್ಕೆ ರಕ್ತಪ್ರವಾಹ ತಲುಪಲು ಸಹಾಯಕವಾಗುತ್ತದೆ.

ಕಫ್ CPR ತಂತ್ರ :

ಒಬ್ಬ ವ್ಯಕ್ತಿ ಒಬ್ಬರೇ ಇದ್ದಾಗ ಹೃದಯಾಘಾತ (Heart-Attack) ಉಂಟಾದರೆ, ತಕ್ಷಣ ಕಫ್ CPR ಪ್ರಯತ್ನಿಸಬಹುದು. ಇದರಲ್ಲಿ ಬಲವಾಗಿ ಉಸಿರೆಳೆದು ನಿರಂತರವಾಗಿ ಕೆಮ್ಮುವುದರಿಂದ ಹೃದಯಕ್ಕೆ ಒತ್ತಡ ಬೀಳುತ್ತದೆ ಮತ್ತು ರಕ್ತ ಪೂರೈಕೆ ಮುಂದುವರಿಯುತ್ತದೆ. ತುರ್ತು ಚಿಕಿತ್ಸೆಯ ನೆರವು ಸಿಗುವವರೆಗೂ ಈ ವಿಧಾನವನ್ನು ಅನುಸರಿಸುವುದು ಬದುಕುಳಿಯಲು ಸಹಾಯಕ.

Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಸಂಪಾದಕೀಯ : ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಂಡು, ಹೃದಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರುವುದು ಮಾತ್ರವಲ್ಲದೆ ಇಂತಹ ತುರ್ತು ಪರಿಸ್ಥಿತಿಗಳ ಕುರಿತು ಜ್ಞಾನ ಹೊಂದಿರುವುದೂ ಜೀವ ಉಳಿಸಲು ಬಹಳ ಮುಖ್ಯ.

👉 Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

Police

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ನಡುರಸ್ತೆಯಲ್ಲೇ ಗಟ್ಕಾ (ಸಿಖ್ ಸಮರಕಲೆ) ಪ್ರದರ್ಶಿಸುತ್ತಿದ್ದ ವ್ಯಕ್ತಿ ಮೇಲೆ ಪೊಲೀಸ (Police) ರು ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಬಾಡಿಕ್ಯಾಮ್‌ನಲ್ಲಿ ಸಂಪೂರ್ಣ ಘಟನೆಯ ದೃಶ್ಯಾವಳಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸ (Police) ರ ಗುಂಡೇಟಿಗೆ ಬಲಿಯಾದ ವ್ಯಕ್ತಿಯನ್ನು 36 ವರ್ಷದ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಲಾಸ್ ಏಂಜಲೀಸ್‌ನ ಕ್ರಿಪ್ಟೊ ಡಾಟ್ ಕಾಮ್ ಅರೇನಾ ಬಳಿಯ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Vegetable ಮಾರ್ತಿರೋ ಯುವಕನ ಸ್ಟೈಲ್’ಗೆ ಹೆಣ್ಮಕ್ಕಳು ಹೆದರೋದು ಗ್ಯಾರಂಟಿ.!

ಗುರುಪ್ರೀತ್ ಸಿಂಗ್ ನಡುರಸ್ತೆಯಲ್ಲಿ ಖಡ್ಗವನ್ನು (ಭಾರತೀಯ ಸಮರಕಲೆಯಲ್ಲಿ ಬಳಸುವ ಕತ್ತಿ) ಝಳಪಿಸುತ್ತಿದ್ದನು. ಹಲವಾರು ಬಾರಿ ಎಚ್ಚರಿಕೆ ನೀಡಿದರೂ ಆತ ನಿಲ್ಲಿಸದೆ, ಪೊಲೀಸರ ಮೇಲೆಯೇ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ (Police) ರ ಹೇಳಿಕೆ :

ಲಾಸ್ ಏಂಜಲೀಸ್ ಪೊಲೀಸ (Police) ಇಲಾಖೆಗೆ ಸ್ಥಳೀಯರಿಂದ ಹಲವಾರು ಕರೆಗಳು ಬಂದ ಹಿನ್ನೆಲೆಯಲ್ಲಿ ಘಟನೆ ನಡೆದಿರುವುದಾಗಿ ತಿಳಿಸಲಾಗಿದೆ. ವರದಿಯ ಪ್ರಕಾರ, ಸಿಂಗ್ ತನ್ನ ವಾಹನವನ್ನು ರಸ್ತೆಯ ಮಧ್ಯದಲ್ಲಿ ಬಿಟ್ಟು, ನಂತರ ತನ್ನನ್ನು ತಾನೇ ಗಾಯಗೊಳಿಸಿಕೊಳ್ಳಲು ಯತ್ನಿಸಿದ್ದ. ಪೊಲೀಸರು ಆತ ಶರಣಾಗುವಂತೆ ಅನೇಕ ಬಾರಿ ಸೂಚಿಸಿದರೂ, ಆತ ನಿರಾಕರಿಸಿದ್ದನು.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

ಅವನ ಮೇಲೆ ನಿಯಂತ್ರಣ ಸಾಧಿಸಲು ಹೋದ ಪೊಲೀಸ (Police) ರ ಕಡೆ ಬಾಟಲ್ ಎಸೆದು, ಬ್ಲೇಡ್ ಹಿಡಿದು ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಳಿಕ ಅವನ ಬಳಿಯಿಂದ ಎರಡು ಅಡಿ ಉದ್ದದ ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಯಲಿಲ್ಲ :

ಗುಂಡೇಟಿನಿಂದ ಗಾಯಗೊಂಡ ಸಿಂಗ್‌ನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಯಾವುದೇ ಪೊಲೀಸರು ಅಥವಾ ನಾಗರಿಕರು ಗಾಯಗೊಂಡಿಲ್ಲ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸ (Police) ರು ಸಂಬಂಧಿತ ದೃಶ್ಯಾವಳಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ.

ವಿಡಿಯೋ :

IOL ನಲ್ಲಿ 100ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

ಜನಸ್ಪಂದನ ನ್ಯೂಸ್‌, ನೌಕರಿ : ಇಂಡಿಯನ್ ಆಯಿಲ್ ಲಿಮಿಟೆಡ್ (IOL) ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 102 ಹುದ್ದೆಗಳು ಭರ್ತಿಯಾಗಲಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (IOL Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (IOL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!
 IOL ಹುದ್ದೆಗಳ ಕುರಿತು ಮಾಹಿತಿ :
  • ಹುದ್ದೆಗಳ ಸಂಖ್ಯೆ : 102
  • ಹುದ್ದೆಗಳ ಹೆಸರು : ಸೂಪರಿಂಟೆಂಡಿಂಗ್ ಎಂಜಿನಿಯರ್, ಹಿರಿಯ ಅಧಿಕಾರಿ, ಹಿರಿಯ ಲೆಕ್ಕಪತ್ರ ಅಧಿಕಾರಿ ಇತ್ಯಾದಿ. (Superintending Engineer, Senior Officer, Senior Accounts Officer etc).
ಅರ್ಜಿ ಶುಲ್ಕ :
  • ಸಾಮಾನ್ಯ ಹಾಗೂ OBC (Non-Creamy Layer) ಅಭ್ಯರ್ಥಿಗಳು : ರೂ.500 + ಅನ್ವಯವಾಗುವ ತೆರಿಗೆಗಳು
  • SC/ST/PwBD/EWS/Ex-Servicemen ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ.

Note : ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಮರುಪಾವತಿಸಲಾಗುವುದಿಲ್ಲ.

ವಯೋಮಿತಿ ವಿವರಗಳು :
  • Grade C ಹುದ್ದೆಗೆ: ಗರಿಷ್ಠ ವಯಸ್ಸು 37 ವರ್ಷಗಳು.
  • Grade B ಹುದ್ದೆಗೆ: ಗರಿಷ್ಠ ವಯಸ್ಸು 34 ವರ್ಷಗಳು.
  • Grade A ಹುದ್ದೆಗೆ: ಗರಿಷ್ಠ ವಯಸ್ಸು 42 ವರ್ಷಗಳು.
Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್
ವಯೋಮಿತಿ ಸಡಿಲಿಕೆ :
  • SC/ST ಅಭ್ಯರ್ಥಿಗಳಿಗೆ: 5 ವರ್ಷಗಳ ಸಡಿಲಿಕೆ
  • OBC ಅಭ್ಯರ್ಥಿಗಳಿಗೆ: 3 ವರ್ಷಗಳ ಸಡಿಲಿಕೆ
  • PwBD (ದಿವ್ಯಾಂಗ) ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಿಲಿಕೆ
  • Ex-Servicemen (ಮಾಜಿ ಸೈನಿಕರು): ಗರಿಷ್ಠ 5 ವರ್ಷಗಳ ಸಡಿಲಿಕೆ

👉 ಎಲ್ಲಾ ವಯೋಮಿತಿ ಸಡಿಲಿಕೆಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತವೆ.

ವೇತನ ಶ್ರೇಣಿ :
  • Grade A ಹುದ್ದೆಗಳು : ತಿಂಗಳಿಗೆ ರೂ.50,000 ರಿಂದ ರೂ.1,60,000 ವರೆಗೆ.
  • Grade B ಹುದ್ದೆಗಳು : ತಿಂಗಳಿಗೆ ರೂ.60,000 ರಿಂದ ರೂ.1,80,000 ವರೆಗೆ.
  • Grade C ಹುದ್ದೆಗಳು : ತಿಂಗಳಿಗೆ ರೂ.80,000 ರಿಂದ ರೂ.2,20,000 ವರೆಗೆ.

👉 ವೇತನದ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಭತ್ಯೆಗಳು (Allowances) ಮತ್ತು ಕಂಪನಿಯ ನಿಯಮಾವಳಿಯ ಪ್ರಕಾರ ಹೆಚ್ಚುವರಿ ಸೌಲಭ್ಯಗಳು ದೊರೆಯುತ್ತವೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
 IOL ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು:

  1. ಅಧಿಕೃತ (IOL) ವೆಬ್‌ಸೈಟ್ oil-india.com ಗೆ ಭೇಟಿ ನೀಡಿ.
  2. ಮುಖ್ಯಪುಟದಲ್ಲಿ OIL for ALL ಟ್ಯಾಬ್ ಕ್ಲಿಕ್ ಮಾಡಿ → Career at OIL ಆಯ್ಕೆಮಾಡಿ.
  3. ಹೊಸ ಖಾತೆ ತೆರೆಯಲು (Registration) ನಿಮ್ಮ ವಿವರಗಳನ್ನು ನಮೂದಿಸಿ.
  4. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ, ಪರಿಶೀಲನೆ ಮಾಡಿ Submit ಕ್ಲಿಕ್ ಮಾಡಿ.
  6. ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಪ್ರಮುಖ ದಿನಾಂಕ :

👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 26, 2025.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಪ್ರಮುಖ IOL ಲಿಂಕ್‌ :

👉 ಅರ್ಜಿ ಸಲ್ಲಿಸಲು ನೇರ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Disclaimer : The above given information is available On online, candidates should check it properly before applying. This is for information only.


PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

pgcil

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

Disclaimer : The above given information is available On online, candidates should check it properly before applying. This is for information only.

Police : ನಡುರಸ್ತೆಯಲ್ಲಿ ತಲವಾರ್‌ ಝಳಪಿಸುತ್ತಿದ್ದ ವ್ಯಕ್ತಿಯ ಕತೆ ಮುಗಿಸಿದ ಪೊಲೀಸರು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ನಡುರಸ್ತೆಯಲ್ಲೇ ಗಟ್ಕಾ (ಸಿಖ್ ಸಮರಕಲೆ) ಪ್ರದರ್ಶಿಸುತ್ತಿದ್ದ ವ್ಯಕ್ತಿ ಮೇಲೆ ಪೊಲೀಸ (Police) ರು ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಬಾಡಿಕ್ಯಾಮ್‌ನಲ್ಲಿ ಸಂಪೂರ್ಣ ಘಟನೆಯ ದೃಶ್ಯಾವಳಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸ (Police) ರ ಗುಂಡೇಟಿಗೆ ಬಲಿಯಾದ ವ್ಯಕ್ತಿಯನ್ನು 36 ವರ್ಷದ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಲಾಸ್ ಏಂಜಲೀಸ್‌ನ ಕ್ರಿಪ್ಟೊ ಡಾಟ್ ಕಾಮ್ ಅರೇನಾ ಬಳಿಯ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Vegetable ಮಾರ್ತಿರೋ ಯುವಕನ ಸ್ಟೈಲ್’ಗೆ ಹೆಣ್ಮಕ್ಕಳು ಹೆದರೋದು ಗ್ಯಾರಂಟಿ.!

ಗುರುಪ್ರೀತ್ ಸಿಂಗ್ ನಡುರಸ್ತೆಯಲ್ಲಿ ಖಡ್ಗವನ್ನು (ಭಾರತೀಯ ಸಮರಕಲೆಯಲ್ಲಿ ಬಳಸುವ ಕತ್ತಿ) ಝಳಪಿಸುತ್ತಿದ್ದನು. ಹಲವಾರು ಬಾರಿ ಎಚ್ಚರಿಕೆ ನೀಡಿದರೂ ಆತ ನಿಲ್ಲಿಸದೆ, ಪೊಲೀಸರ ಮೇಲೆಯೇ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ (Police) ರ ಹೇಳಿಕೆ :

ಲಾಸ್ ಏಂಜಲೀಸ್ ಪೊಲೀಸ (Police) ಇಲಾಖೆಗೆ ಸ್ಥಳೀಯರಿಂದ ಹಲವಾರು ಕರೆಗಳು ಬಂದ ಹಿನ್ನೆಲೆಯಲ್ಲಿ ಘಟನೆ ನಡೆದಿರುವುದಾಗಿ ತಿಳಿಸಲಾಗಿದೆ. ವರದಿಯ ಪ್ರಕಾರ, ಸಿಂಗ್ ತನ್ನ ವಾಹನವನ್ನು ರಸ್ತೆಯ ಮಧ್ಯದಲ್ಲಿ ಬಿಟ್ಟು, ನಂತರ ತನ್ನನ್ನು ತಾನೇ ಗಾಯಗೊಳಿಸಿಕೊಳ್ಳಲು ಯತ್ನಿಸಿದ್ದ. ಪೊಲೀಸರು ಆತ ಶರಣಾಗುವಂತೆ ಅನೇಕ ಬಾರಿ ಸೂಚಿಸಿದರೂ, ಆತ ನಿರಾಕರಿಸಿದ್ದನು.

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

ಅವನ ಮೇಲೆ ನಿಯಂತ್ರಣ ಸಾಧಿಸಲು ಹೋದ ಪೊಲೀಸ (Police) ರ ಕಡೆ ಬಾಟಲ್ ಎಸೆದು, ಬ್ಲೇಡ್ ಹಿಡಿದು ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಳಿಕ ಅವನ ಬಳಿಯಿಂದ ಎರಡು ಅಡಿ ಉದ್ದದ ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಯಲಿಲ್ಲ :

ಗುಂಡೇಟಿನಿಂದ ಗಾಯಗೊಂಡ ಸಿಂಗ್‌ನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಯಾವುದೇ ಪೊಲೀಸರು ಅಥವಾ ನಾಗರಿಕರು ಗಾಯಗೊಂಡಿಲ್ಲ.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸ (Police) ರು ಸಂಬಂಧಿತ ದೃಶ್ಯಾವಳಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ.

ವಿಡಿಯೋ :


Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

Cardamom tea

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಶದಲ್ಲಿ ಬಹುತೇಕ ಜನರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ಕೆಲವರಿಗೆ ಬಲವಾದ ಚಹಾ ಇಷ್ಟವಿದ್ದರೆ, ಇನ್ನು ಕೆಲವರು ಶುಂಠಿ ಚಹಾ, ಮಸಾಲೆ ಚಹಾ ಅಥವಾ ಏಲಕ್ಕಿ (Cardamom) ಚಹಾವನ್ನು ಆಯ್ಕೆ ಮಾಡುತ್ತಾರೆ.

ವಿಶೇಷವಾಗಿ ಏಲಕ್ಕಿ (Cardamom) ಚಹಾ ತನ್ನ ಸುವಾಸನೆ ಮತ್ತು ರುಚಿಯಿಂದ ಜನಪ್ರಿಯವಾಗಿದ್ದು, ಹಲವರು ಇದನ್ನು ಆರೋಗ್ಯಕ್ಕೆ ಸಹ ಉತ್ತಮವೆಂದು ಪರಿಗಣಿಸುತ್ತಾರೆ. ಆದರೆ, ಪ್ರತಿಯೊಬ್ಬರ ದೇಹದ ಸ್ಥಿತಿ ಒಂದೇ ರೀತಿ ಇರುವುದಿಲ್ಲ. ಕೆಲ ಆರೋಗ್ಯ ಸಮಸ್ಯೆಗಳಿದ್ದವರಿಗೆ ಏಲಕ್ಕಿ (Cardamom) ಚಹಾ ಅಪಾಯಕಾರಿಯಾಗಬಹುದು.

Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಹಾಗಾದ್ರೆ ಯಾರು ಈ ಏಲಕ್ಕಿ (Cardamom) ಚಹಾ ಕುಡಿಯಬಾರದು.?
ಪಿತ್ತಕೋಶದ ಸಮಸ್ಯೆ  :

ಪಿತ್ತಗಲ್ಲು (Gallstone) ಸಮಸ್ಯೆ ಇರುವವರು ಏಲಕ್ಕಿ ಚಹಾವನ್ನು ತಪ್ಪಿಸಿಕೊಳ್ಳುವುದು ಉತ್ತಮ. ಏಲಕ್ಕಿ ಪಿತ್ತಕೋಶವನ್ನು ಕೆರಳಿಸುವುದರಿಂದ ನೋವು ಮತ್ತು ಅಸಹನೆ ಹೆಚ್ಚುವ ಸಾಧ್ಯತೆ ಇದೆ.

ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು :

ಏಲಕ್ಕಿಯ ಅಧಿಕ ಸೇವನೆ ಗರ್ಭಿಣಿಯರಿಗೆ ಹಾನಿಕಾರಕವಾಗಬಹುದು. ಇದು ಗರ್ಭಪಾತದ ಅಪಾಯವನ್ನು ಹೆಚ್ಚಿಸಬಹುದು. ಅದೇ ರೀತಿ, ಹಾಲುಣಿಸುವ ತಾಯಂದಿರೂ ಹೆಚ್ಚಾಗಿ ಏಲಕ್ಕಿ ಸೇವಿಸುವುದನ್ನು ತಪ್ಪಿಸಿಕೊಳ್ಳುವುದು ಉತ್ತಮ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಮಧುಮೇಹ ಸಮಸ್ಯೆಗಳು :

ಸಂಶೋಧನೆಯ ಪ್ರಕಾರ, ಏಲಕ್ಕಿ (Cardamom) ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಮಧುಮೇಹಿಗಳಿಗೆ ಇದು ಸಹಾಯಕವಾಗಬಹುದು. ಆದರೆ, ಸಕ್ಕರೆ ನಿಯಂತ್ರಿಸಲು ಈಗಾಗಲೇ ಔಷಧಿ ಸೇವಿಸುತ್ತಿರುವವರು ಹೆಚ್ಚು ಏಲಕ್ಕಿ ಚಹಾವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅತಿಯಾಗಿ ಕುಸಿಯುವ (Hypoglycemia) ಅಪಾಯವಿದೆ.

ಆದ್ದರಿಂದ, ಏಲಕ್ಕಿ ಚಹಾ ಎಲ್ಲರಿಗೂ ಒಳ್ಳೆಯದಾದರೂ, ಕೆಲವರಿಗೆ ಇದು ಅಪಾಯಕಾರಿಯಾಗಬಹುದು. ಆರೋಗ್ಯ ಸಮಸ್ಯೆ ಇದ್ದಲ್ಲಿ ವೈದ್ಯರ ಸಲಹೆಯೊಂದಿಗೆ ಮಾತ್ರ ಇದರ ಸೇವನೆ ಮಾಡುವುದು ಒಳಿತು.

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗಿನ ಜಾವ ನಡೆದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಗಂಭೀರ ಅಪರಾಧಗಳಲ್ಲಿ ನಾಟಿಕೊಂಡಿದ್ದ ಆರೋಪಿ ರಮೇಶ ಕಿಲ್ಲಾರನನ್ನು ಬಂಧಿಸಲು ಪೊಲೀಸರು ಮುಂದಾದ ವೇಳೆ ಗುಂಡಿನ ದಾಳಿ ನಡೆಯಿತು.

ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ 6 ಗಂಟೆಗೆ ಬಂಧನದ ಸಮಯದಲ್ಲಿ ಆರೋಪಿ ಚಾಕುವಿನಿಂದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಪೇದೆ ಷರೀಫ್ ದಫೇದಾರ್ ಅವರಿಗೆ ಚಾಕುವಿನಿಂದ ಗಾಯಗಳಾಗಿವೆ.

Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

ಮೊದಲಿಗೆ ಎಚ್ಚರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ಶರಣಾಗದೆ ಮುಂದುವರಿದ ಕಾರಣ, ಕಿತ್ತೂರು (Belagavi) ಪಿಎಸ್‌ಐ ಪ್ರವೀಣ ಗಂಗೋಳ್ಳಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಬೆಳಗಾವಿ (Belagavi) ಯ ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಪೊಲೀಸ್ ಪೇದೆಗೂ ಚಿಕಿತ್ಸೆ ದೊರೆಯುತ್ತಿದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ, ಆರೋಪಿತ ರಮೇಶ ಕಿಲ್ಲಾರನ ವಿರುದ್ಧ 4 ಡಕಾಯಿತಿ, 1 ದರೋಡೆ, 1 ಸಾಮೂಹಿಕ ಅತ್ಯಾಚಾರ, 1 ಶಸ್ತ್ರಾಸ್ತ್ರ ಪ್ರಕರಣ ಮತ್ತು ಇತರ 3 ಗಂಭೀರ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

ಈ ಘಟನೆ ನಂತರ ಬೆಳಗಾವಿ (Belagavi) ಯ ಕಿತ್ತೂರು ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.


Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

instagram-love

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಶದಲ್ಲಿ ಬಹುತೇಕ ಜನರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ಕೆಲವರಿಗೆ ಬಲವಾದ ಚಹಾ ಇಷ್ಟವಿದ್ದರೆ, ಇನ್ನು ಕೆಲವರು ಶುಂಠಿ ಚಹಾ, ಮಸಾಲೆ ಚಹಾ ಅಥವಾ ಏಲಕ್ಕಿ (Cardamom) ಚಹಾವನ್ನು ಆಯ್ಕೆ ಮಾಡುತ್ತಾರೆ.

ವಿಶೇಷವಾಗಿ ಏಲಕ್ಕಿ (Cardamom) ಚಹಾ ತನ್ನ ಸುವಾಸನೆ ಮತ್ತು ರುಚಿಯಿಂದ ಜನಪ್ರಿಯವಾಗಿದ್ದು, ಹಲವರು ಇದನ್ನು ಆರೋಗ್ಯಕ್ಕೆ ಸಹ ಉತ್ತಮವೆಂದು ಪರಿಗಣಿಸುತ್ತಾರೆ. ಆದರೆ, ಪ್ರತಿಯೊಬ್ಬರ ದೇಹದ ಸ್ಥಿತಿ ಒಂದೇ ರೀತಿ ಇರುವುದಿಲ್ಲ. ಕೆಲ ಆರೋಗ್ಯ ಸಮಸ್ಯೆಗಳಿದ್ದವರಿಗೆ ಏಲಕ್ಕಿ (Cardamom) ಚಹಾ ಅಪಾಯಕಾರಿಯಾಗಬಹುದು.

Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಹಾಗಾದ್ರೆ ಯಾರು ಈ ಏಲಕ್ಕಿ (Cardamom) ಚಹಾ ಕುಡಿಯಬಾರದು.?
ಪಿತ್ತಕೋಶದ ಸಮಸ್ಯೆ  :

ಪಿತ್ತಗಲ್ಲು (Gallstone) ಸಮಸ್ಯೆ ಇರುವವರು ಏಲಕ್ಕಿ ಚಹಾವನ್ನು ತಪ್ಪಿಸಿಕೊಳ್ಳುವುದು ಉತ್ತಮ. ಏಲಕ್ಕಿ ಪಿತ್ತಕೋಶವನ್ನು ಕೆರಳಿಸುವುದರಿಂದ ನೋವು ಮತ್ತು ಅಸಹನೆ ಹೆಚ್ಚುವ ಸಾಧ್ಯತೆ ಇದೆ.

ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು :

ಏಲಕ್ಕಿಯ ಅಧಿಕ ಸೇವನೆ ಗರ್ಭಿಣಿಯರಿಗೆ ಹಾನಿಕಾರಕವಾಗಬಹುದು. ಇದು ಗರ್ಭಪಾತದ ಅಪಾಯವನ್ನು ಹೆಚ್ಚಿಸಬಹುದು. ಅದೇ ರೀತಿ, ಹಾಲುಣಿಸುವ ತಾಯಂದಿರೂ ಹೆಚ್ಚಾಗಿ ಏಲಕ್ಕಿ ಸೇವಿಸುವುದನ್ನು ತಪ್ಪಿಸಿಕೊಳ್ಳುವುದು ಉತ್ತಮ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಮಧುಮೇಹ ಸಮಸ್ಯೆಗಳು :

ಸಂಶೋಧನೆಯ ಪ್ರಕಾರ, ಏಲಕ್ಕಿ (Cardamom) ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಮಧುಮೇಹಿಗಳಿಗೆ ಇದು ಸಹಾಯಕವಾಗಬಹುದು. ಆದರೆ, ಸಕ್ಕರೆ ನಿಯಂತ್ರಿಸಲು ಈಗಾಗಲೇ ಔಷಧಿ ಸೇವಿಸುತ್ತಿರುವವರು ಹೆಚ್ಚು ಏಲಕ್ಕಿ ಚಹಾವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅತಿಯಾಗಿ ಕುಸಿಯುವ (Hypoglycemia) ಅಪಾಯವಿದೆ.

ಆದ್ದರಿಂದ, ಏಲಕ್ಕಿ ಚಹಾ ಎಲ್ಲರಿಗೂ ಒಳ್ಳೆಯದಾದರೂ, ಕೆಲವರಿಗೆ ಇದು ಅಪಾಯಕಾರಿಯಾಗಬಹುದು. ಆರೋಗ್ಯ ಸಮಸ್ಯೆ ಇದ್ದಲ್ಲಿ ವೈದ್ಯರ ಸಲಹೆಯೊಂದಿಗೆ ಮಾತ್ರ ಇದರ ಸೇವನೆ ಮಾಡುವುದು ಒಳಿತು.


PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

pgcil

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

Vegetable ಮಾರ್ತಿರೋ ಯುವಕನ ಸ್ಟೈಲ್’ಗೆ ಹೆಣ್ಮಕ್ಕಳು ಹೆದರೋದು ಗ್ಯಾರಂಟಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಚಿತ್ರ ವಿಡಿಯೋ ವೈರಲ್ ಆಗುತ್ತಿದೆ. ಅದರಲ್ಲಿ ತರಕಾರಿ (vegetable) ಮಾರುವವನು ವಿಶಿಷ್ಟ ಧ್ವನಿಯಿಂದ ಎಲ್ಲರ ಗಮನ ಸೆಳೆದಿದ್ದಾನೆ.
ಬೀದಿಯಿಂದ ಬೀದಿಗೆ ಬಂಡಿಯಲ್ಲಿ ತರಕಾರಿಗಳನ್ನು (vegetable) ಮಾರಾಟ ಮಾಡುತ್ತಿದ್ದ ಈ ವ್ಯಕ್ತಿಯ ಧ್ವನಿ ಮತ್ತು ಸ್ಟೈಲ್ ನೋಡಿ ಜನರು ಬೆರಗಾಗುತ್ತಿದ್ದಾರೆ.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!

Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

Southern Railway

ಜನಸ್ಪಂದನ ನ್ಯೂಸ್‌, ನೌಕರಿ : ಸೌಥೆರ್ನ್ ರೈಲ್ವೆ (Southern Railway) ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2025 ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 3518 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Southern Railway ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
Southern Railway ಹುದ್ದೆಗಳ ವಿವರ :
  • ಇಲಾಖೆ ಹೆಸರು : ದಕ್ಷಿಣ ರೈಲ್ವೆ (SR).
  • ಹುದ್ದೆಗಳ ಸಂಖ್ಯೆ : 3518.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಕೇರಳ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್.
ಸಂಬಳ / ಸ್ಟೈಪೆಂಡ್ :

ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 6,000/- ರಿಂದ 7,000/- ಸ್ಟೈಪೆಂಡ್ ನೀಡಲಾಗುತ್ತದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ವಯೋಮಿತಿ :
  • ಕನಿಷ್ಠ : 15 ವರ್ಷ.
  • ಗರಿಷ್ಠ : 24 ವರ್ಷ.
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು 10ನೇ ತರಗತಿ / 12ನೇ ತರಗತಿ / ITI ಪಾಸಾಗಿರಬೇಕು.

ಅರ್ಜಿ ಶುಲ್ಕ

  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ.
  • ಇತರ ಅಭ್ಯರ್ಥಿಗಳಿಗೆ : ರೂ.100/-
PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ Southern Railway ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯವಾದ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  5. ಬೇಡಿಕೆಯಿದ್ದಲ್ಲಿ ಶುಲ್ಕ ಪಾವತಿಸಿ.
  6. ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಫಾರ್ಮ್ ಪರಿಶೀಲಿಸಿ ಸಲ್ಲಿಸಿ.
  8. ಭವಿಷ್ಯದ ಅವಶ್ಯಕತೆಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿಯನ್ನು ಪ್ರಾರಂಭಿಸುವ ದಿನಾಂಕ : 25 ಆಗಸ್ಟ್ 2025.
  • ಅರ್ಜಿಯ ಕೊನೆಯ ದಿನಾಂಕ : 25 ಸೆಪ್ಟೆಂಬರ್ 2025.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಪ್ರಮುಖ ಲಿಂಕುಗಳು :

Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

0

ಜನಸ್ಪಂದನ ನ್ಯೂಸ್‌, ನೌಕರಿ : ಸೌಥೆರ್ನ್ ರೈಲ್ವೆ (Southern Railway) ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2025 ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 3518 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Southern Railway ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
Southern Railway ಹುದ್ದೆಗಳ ವಿವರ :
  • ಇಲಾಖೆ ಹೆಸರು : ದಕ್ಷಿಣ ರೈಲ್ವೆ (SR).
  • ಹುದ್ದೆಗಳ ಸಂಖ್ಯೆ : 3518.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಕೇರಳ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್.
ಸಂಬಳ / ಸ್ಟೈಪೆಂಡ್ :

ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 6,000/- ರಿಂದ 7,000/- ಸ್ಟೈಪೆಂಡ್ ನೀಡಲಾಗುತ್ತದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ವಯೋಮಿತಿ :
  • ಕನಿಷ್ಠ : 15 ವರ್ಷ.
  • ಗರಿಷ್ಠ : 24 ವರ್ಷ.
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು 10ನೇ ತರಗತಿ / 12ನೇ ತರಗತಿ / ITI ಪಾಸಾಗಿರಬೇಕು.

ಅರ್ಜಿ ಶುಲ್ಕ

  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ.
  • ಇತರ ಅಭ್ಯರ್ಥಿಗಳಿಗೆ : ರೂ.100/-
PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ Southern Railway ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯವಾದ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  5. ಬೇಡಿಕೆಯಿದ್ದಲ್ಲಿ ಶುಲ್ಕ ಪಾವತಿಸಿ.
  6. ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಫಾರ್ಮ್ ಪರಿಶೀಲಿಸಿ ಸಲ್ಲಿಸಿ.
  8. ಭವಿಷ್ಯದ ಅವಶ್ಯಕತೆಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿಯನ್ನು ಪ್ರಾರಂಭಿಸುವ ದಿನಾಂಕ : 25 ಆಗಸ್ಟ್ 2025.
  • ಅರ್ಜಿಯ ಕೊನೆಯ ದಿನಾಂಕ : 25 ಸೆಪ್ಟೆಂಬರ್ 2025.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಪ್ರಮುಖ ಲಿಂಕುಗಳು :

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

Lemon

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

Disclaimer : This article is based on reports and information available on the internet. Janaspandhan News is not affiliated with it and is not responsible for it.

Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪೋಲೆಂಡ್‌ನ ಸೆಂಟ್ರಲ್ ಭಾಗವಾದ ರಾಡಾಮ್‌ನಲ್ಲಿ ಏರ್‌ಶೋ (Air Show) ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನಗೊಂಡಿದ್ದು, ಈ ದುರಂತದಲ್ಲಿ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನ ಪತನಗೊಳ್ಳುವ ಕೊನೆಯ ಕ್ಷಣಗಳನ್ನು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಘಟನೆಯ ವಿವರ :

ಜಾಗತಿಕ ಸಮಯ ಸಂಜೆ 17.30ಕ್ಕೆ (ಭಾರತೀಯ ಸಮಯ ರಾತ್ರಿ 11 ಗಂಟೆ ಸುಮಾರಿಗೆ) ನಡೆದ ಈ ಅಪಘಾತದಲ್ಲಿ, ಫೈಟರ್ ಜೆಟ್ ಬ್ಯಾರೆಲ್ ರೋಲ್ ಏರೋಬ್ಯಾಟಿಕ್ ಸಾಹಸ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದಿತು. ರನ್‌ವೇಯಲ್ಲಿ ಸ್ಕಿಡ್ ಆಗಿ ಬಿದ್ದ ನಂತರ ವಿಮಾನ ಬೆಂಕಿಗಾಹುತಿಯಾಗಿ ಸ್ಫೋಟಗೊಂಡ ದೃಶ್ಯವೂ ವಿಡಿಯೋದಲ್ಲಿ ಕಾಣಿಸಿದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

ಈ ವಿಮಾನವು ಪೋಜ್ನಾನ್ ಬಳಿಯ 31ನೇ ಟ್ಯಾಕ್ಟಿಕಲ್ ಏರ್‌ಬೇಸ್‌ಗೆ ಸೇರಿದ್ದು, ಅಪಘಾತದಲ್ಲಿ ಯಾವುದೇ ಪ್ರೇಕ್ಷಕರು ಗಾಯಗೊಂಡಿಲ್ಲ ಎಂದು ಪೋಲೆಂಡ್ ಸಶಸ್ತ್ರ ಪಡೆಗಳ ಜನರಲ್ ಕಮಾಂಡ್ ಏರ್‌ಶೋ (Air Show) ದ ಘಟನೆಯನ್ನು ದೃಢಪಡಿಸಿದೆ.

ಸರ್ಕಾರದ ಪ್ರತಿಕ್ರಿಯೆ :

ಪೋಲೆಂಡ್‌ನ ಉಪ ಪ್ರಧಾನ ಮಂತ್ರಿ ವ್ಲಾಡಿಸ್ಲಾ ಕೊಸಿನಿಯಾಕ್ ಕಮಿಸ್ಜ್ ಈ ಘಟನೆಗೆ ಪ್ರತಿಕ್ರಿಯಿಸಿ, ವಾಯುಪಡೆಯಿಗೆ ದೊಡ್ಡ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ತಮ್ಮ ದೇಶಕ್ಕೆ ಸಮರ್ಪಣೆ ಮತ್ತು ಧೈರ್ಯದಿಂದ ಸೇವೆ ಸಲ್ಲಿಸುತ್ತಿದ್ದ ಪೈಲಟ್ ಅವರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಕುಟುಂಬ ಮತ್ತು ಆಪ್ತರಿಗೆ ನನ್ನ ಆಳವಾದ ಸಂತಾಪ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ಪರಿಣಾಮ :

ಘಟನೆ ಹಿನ್ನೆಲೆಯಲ್ಲಿ ಈ ವಾರಾಂತ್ಯದಲ್ಲಿ ನಡೆಯಬೇಕಿದ್ದ “ಏರ್‌ಶೋ (Air Show) ರಾಡಮ್ 2025” ಕಾರ್ಯಕ್ರಮವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.

ಏರ್‌ಶೋ (Air Show) ಅಭ್ಯಾಸದ ವಿಡಿಯೋ :


harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

harassing

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯರನ್ನು ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಯುವಕರ ಗತಿ ಏನಾಯಿತು ಅಂತ ನೋಡಲೇ ಬೇಕಾದ ವಿಡಿಯೋ ಒಂದನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಾ.

ಹರಿಯಾಣದ ಪಾಣಿಪತ್ ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ತೊಡೆತಟ್ಟುವ ಘಟನೆ ನಡೆದಿದ್ದು, ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!

ಸಿಗ್ನಲ್ ಬಳಿ ರಸ್ತೆ ದಾಟುತ್ತಿದ್ದ ಯುವತಿಯರನ್ನು ಬೈಕ್‌ನಲ್ಲಿ ಬಂದ ಇಬ್ಬರು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದರು. ಬಳಿಕ ಅವರು ವೇಗವಾಗಿ ಪರಾರಿಯಾದರೂ, ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ವಿಡಿಯೋ ಹರಿದಾಡಿದ ಕೆಲವೇ ಗಂಟೆಗಳಲ್ಲಿ ಪಾಣಿಪತ್ ಪೊಲೀಸರು ತ್ವರಿತ ಕ್ರಮ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದರು.

ಪೊಲೀಸರ ಕ್ರಮ :

ಬಂಧನದ ನಂತರ, ಆರೋಪಿಗಳಿಗೆ ಶಿಕ್ಷೆ ನೀಡಲಾಗಿದ್ದು, ಅವರನ್ನು ಕುಂಟುತ್ತಾ ನಡೆಯುತ್ತಿರುವ ದೃಶ್ಯಾವಳಿಯನ್ನು ಪಾಣಿಪತ್ ಪೊಲೀಸರು ತಮ್ಮ ಅಧಿಕೃತ X (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಎಸ್ಪಿ ಪ್ರತಿಕ್ರಿಯೆ :

ಪಾಣಿಪತ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ಭೂಪೇಂದ್ರ ಸಿಂಗ್ (IPS) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ಯುವತಿಯರನ್ನು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ. ಮಹಿಳೆಯರ ಸುರಕ್ಷತೆ ನಮ್ಮ ಪ್ರಾಥಮಿಕ ಗುರಿ,” ಎಂದು ತಿಳಿಸಿದ್ದಾರೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದ ಸೀತಾಮರ್ಹಿಯಲ್ಲಿ ನಡೆದ ವಿಚಿತ್ರ ಘಟನೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯ ವಿಷಯವಾಗಿದೆ.

ನಾಗರಹಾವು ಕಡಿತ (Bite) ಕ್ಕೊಳಗಾದ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಬದಲು, ಗ್ರಾಮಸ್ಥರು ಬ್ಲಾಕ್ ಮ್ಯಾಜಿಕ್ ಮೂಲಕ ಚಿಕಿತ್ಸೆ ನೀಡಲು ಪ್ರಯತ್ನಿಸಿದ ಘಟನೆ ವಿಡಿಯೋ ರೂಪದಲ್ಲಿ ವೈರಲ್ ಆಗಿದೆ.

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ವಿಡಿಯೋದಲ್ಲಿ, ಹಾವು ಕಡಿತ (Bite) ಕ್ಕೆ ಒಳಗಾದ ಮಹಿಳೆಯ ಹತ್ತಿರ ನಾಗರಹಾವನ್ನು ಇಟ್ಟು, ಅದರಿಂದಲೇ ವಿಷ ಹೀರಿಸಬಹುದು ಎಂಬ ನಂಬಿಕೆಯಿಂದ ಗ್ರಾಮಸ್ಥರು ಪ್ರಯತ್ನಿಸುತ್ತಿರುವುದು ಕಾಣಿಸಿದೆ. ಮಹಿಳೆ ಹಳದಿ ಸೀರೆಯಿಂದ ಮುಖ ಮುಚ್ಚಿಕೊಂಡಿದ್ದಾಳೆ ಮತ್ತು ಕೈ-ಕಾಲು ಮಾತ್ರ ಗೋಚರಿಸುತ್ತವೆ. ಹಾವು ಹೊರಗೆ ಹೋಗಲು ಯತ್ನಿಸಿದಾಗ, ಕೆಲವರು ಕೋಲುಗಳಿಂದ ಅದನ್ನು ಮತ್ತೆ ಮಹಿಳೆಯ ದೇಹದತ್ತ ತಳ್ಳುತ್ತಿರುವ ದೃಶ್ಯವೂ ದಾಖಲಾಗಿದೆ.

ನೆಟ್ಟಿಗರ ಆಕ್ರೋಶ :

ಈ ವಿಡಿಯೋ ಹರಿದಾಡಿದ ಬಳಿಕ, ನೆಟ್ಟಿಗರು ಗ್ರಾಮಸ್ಥರ ಅಜ್ಞಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ಅಂಧಶ್ರದ್ಧೆಗಳಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ” ಎಂದು ಹಲವರು ಟೀಕಿಸಿದ್ದಾರೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ತಜ್ಞರ ಸಲಹೆ :

ತಜ್ಞರ ಪ್ರಕಾರ, ನಾಗರಹಾವು ಕಡಿತ (Sneck Bite) ತುಂಬಾ ಅಪಾಯಕಾರಿ. ಹಾವು ಕಡಿದ ತಕ್ಷಣ ಆ ಭಾಗವನ್ನು ಸೋಪಿನಿಂದ ತೊಳೆದು, ಬಿಗಿಯಾಗಿ ಕಟ್ಟಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವುದು ಮಾತ್ರವೇ ಸರಿಯಾದ ಚಿಕಿತ್ಸೆ. ತಡವಾದರೆ ಸಾವು ತಪ್ಪದೇ ಸಂಭವಿಸುತ್ತದೆ.

ನಾಗರಹಾವು ಕಡಿತ (Bite) ದ ವಿಡಿಯೋ :

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

harassing

ಸಂಪಾದಕೀಯ : ಈ ಘಟನೆ ಮತ್ತೊಮ್ಮೆ ಗ್ರಾಮೀಣ ಪ್ರದೇಶಗಳಲ್ಲಿ ಅಜ್ಞಾನ ಹಾಗೂ ಅಂಧಶ್ರದ್ಧೆಯ ಪರಿಣಾಮವಾಗಿ ಜೀವಕ್ಕೆ ಎಷ್ಟು ದೊಡ್ಡ ಅಪಾಯ ಉಂಟಾಗಬಹುದು ಎಂಬುದನ್ನು ತೋರಿಸಿದೆ.


Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೆಚ್ಚಿನ ಜನರು ಹೊಟ್ಟೆಯಲ್ಲಿ ಗ್ಯಾಸ್ (Gas) ರಚನೆಯ ಸಮಸ್ಯೆಯಿಂದ ಬಳಲುತ್ತಾರೆ. ವಿಶೇಷವಾಗಿ ಊಟದ ನಂತರ ಉಬ್ಬುವುದು, ಎದೆ ಉರಿಯುವುದು ಹಾಗೂ ಕೆಳ ಬೆನ್ನು ನೋವು ಕಂಡುಬರುವುದೇ ಸಾಮಾನ್ಯ.

ಹೊಟ್ಟೆಯಲ್ಲಿ ಗ್ಯಾಸ್‌ (Gas) ಉಂಟಾದಾಗ ಎದೆಯುರಿ, ಉಬ್ಬುವಿಕೆ ಅಥವಾ ವಾಯು ತುಂಬಿದ ಅನುಭವ ಕಾಣಿಸಬಹುದು. ಇದಕ್ಕೆ ಕಾರಣವಾಗಿ ಗಾಳಿಯನ್ನು ನುಂಗುವುದು, ಬೀನ್ಸ್ ಮತ್ತು ಮಸೂರದಂತಹ ಕೆಲವು ಆಹಾರಗಳು, ಕಾರ್ಬೊನೇಟೆಡ್ ಪಾನೀಯಗಳು, ಬೇಗನೆ ತಿನ್ನುವುದು, ಲ್ಯಾಕ್ಟೋಸ್ ಅಸಹಿಷ್ಣುತೆ, ಕೆರಳಿಸುವ ಕರುಳಿನ ಸಮಸ್ಯೆಗಳು (IBS) ಮತ್ತು ಅಸಮರ್ಪಕ ಜೀರ್ಣಕ್ರಿಯೆ ಕಾರಣವಾಗಬಹುದು.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!

ಅನೇಕ ಬಾರಿ ಗ್ಯಾಸ್ (Gas) ಹೊಟ್ಟೆಯಲ್ಲಿ ಸಿಲುಕಿಕೊಂಡು ಸರಿಯಾಗಿ ಹೊರಬಾರದಿದ್ದರೆ ತೀವ್ರ ನೋವು ಉಂಟಾಗಬಹುದು. ಆಯುರ್ವೇದ ತಜ್ಞರ ಪ್ರಕಾರ, ಈ ಸಮಸ್ಯೆಯನ್ನು ತಗ್ಗಿಸಲು ಮನೆಮದ್ದಿನಾಗಿ ಕ್ಯಾಸ್ಟರ್ ಆಯಿಲ್ ಬಳಸುವುದು ಉತ್ತಮ ಪರಿಹಾರವಾಗಿದೆ.

ಕ್ಯಾಸ್ಟರ್ ಆಯಿಲ್ ಬಳಸುವ ವಿಧಾನ :
  • ಪ್ರತಿದಿನ ಸ್ನಾನ ಮಾಡಿದ ನಂತರ ಮತ್ತು ಮಲಗುವ ಮೊದಲು, ಎರಡು ಹನಿ ಕ್ಯಾಸ್ಟರ್ ಆಯಿಲ್ ತೆಗೆದುಕೊಂಡು ಹೊಕ್ಕುಳಿನ ಮೇಲೆ ಹಚ್ಚಬೇಕು.
  • ಬೇಕಾದರೆ ಕೆಳ ಬೆನ್ನಿನ ಭಾಗಕ್ಕೆ ಲಘು ಮಸಾಜ್ ಕೂಡ ಮಾಡಬಹುದು.
  • ಕನಿಷ್ಠ 20 ರಿಂದ 21 ದಿನಗಳವರೆಗೆ ಈ ವಿಧಾನವನ್ನು ಅನುಸರಿಸಿದರೆ ಗ್ಯಾಸ್ ಸಂಬಂಧಿತ ತೊಂದರೆ ಕಡಿಮೆಯಾಗಬಹುದು ಎಂದು ತಜ್ಞರು ಹೇಳಿದ್ದಾರೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಪ್ರಯೋಜನಗಳು :

ಆಯುರ್ವೇದ ಗ್ರಂಥಗಳಲ್ಲಿ ಈ ವಿಧಾನವನ್ನು ‘ಕಟಿ-ಗುಹ್ಯ-ಪೃಷ್ಠ ಶೋಧನಾಶಕ’ ಎಂದು ಉಲ್ಲೇಖಿಸಲಾಗಿದೆ. ಇದು ದೇಹದ ವಾತ ದೋಷ ನಿಯಂತ್ರಿಸಲು ಸಹಾಯಕವಾಗಿದ್ದು, ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಹೊಟ್ಟೆಯಲ್ಲಿ ಅನಿಲ ಸಿಲುಕಿಕೊಂಡು ಬೆನ್ನು ನೋವು ಉಂಟಾದಾಗ ಈ ವಿಧಾನ ಪ್ರಯೋಜನಕಾರಿ.

ಗಮನಿಸಬೇಕಾದ ವಿಷಯ :

ಕ್ಯಾಸ್ಟರ್ ಆಯಿಲ್ ಸ್ವಭಾವತಃ ಬಿಸಿಯಾಗಿದೆ. ಆದ್ದರಿಂದ, ದೇಹ ಅಥವಾ ಹೊಟ್ಟೆ ಈಗಾಗಲೇ ಬಿಸಿಯಾಗಿರುವವರಿಗೆ ಮೊದಲ ದಿನಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಹಚ್ಚುವುದು ಸೂಕ್ತ. ಯಾವುದೇ ತೊಂದರೆ ಕಾಣಿಸದಿದ್ದರೆ ಕ್ರಮೇಣ ಪ್ರಮಾಣವನ್ನು ಹೆಚ್ಚಿಸಬಹುದು.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ಇನ್ನೊಂದು ವಿಧಾನವೆಂದರೆ, ಈ ತೊಂದರೆಯನ್ನು ಕಡಿಮೆ ಮಾಡಲು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡುವುದು ಮುಖ್ಯ. ನಿಂಬೆ ನೀರು ಸೇವನೆ, ಶುಂಠಿ ಚಹಾ ಕುಡಿಯುವುದು ಮತ್ತು ಉಬ್ಬುವಿಕೆಗೆ ಕಾರಣವಾಗುವ ಆಹಾರಗಳನ್ನು ತಪ್ಪಿಸುವುದು ಪರಿಣಾಮಕಾರಿ. ಆದರೆ, ಗ್ಯಾಸ್ (Gas) ಸಮಸ್ಯೆ ನಿರಂತರವಾಗಿದ್ದರೆ ಅಥವಾ ತೀವ್ರವಾಗಿದ್ದರೆ ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.

ಸಂಪಾದಕೀಯ : ಈ ವಿಧಾನವನ್ನು ಅನುಸರಿಸುವ ಮೂಲಕ ಗ್ಯಾಸ್ (Gas) ಸಮಸ್ಯೆಯಿಂದ ಸ್ವಾಭಾವಿಕ ಪರಿಹಾರ ಪಡೆಯಬಹುದು.


PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

pgcil

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

fenugreek ನೀರಿನ ಅದ್ಭುತ ಪ್ರಯೋಜನಗಳು : 2 ವಾರಗಳ ಸೇವನೆಯಿಂದ ಏನಾಗುತ್ತದೆ.?
ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]