ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 85

ಯುವತಿಯ Private ಅಂಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ ಕಿರಾತಕ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಮಾರತ್‌ಹಳ್ಳಿ ಪೊಲೀಸ್‌ ಠಾಣಾ (Marathihalli Police Station Bangalore) ವ್ಯಾಪ್ತಿಯಲ್ಲಿ ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಯುವತಿ ಹಿಂಭಾಗವನ್ನು ಸ್ಪರ್ಶಿಸಿ ಓಡಿಹೋದ ಘಟನೆ ನಡೆದಿದೆ.

ಯುವತಿಯೋರ್ವಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಕಿರಾತಕನೋರ್ವ ಯುವತಿಯ ಹಿಂಭಾಗವನ್ನು ಮುಟ್ಟಿ ಲೈಂಗಿಕ ದೌರ್ಜನ್ಯ (Sexual assault by touching the back) ಎಸಗಿ ಅಲ್ಲಿಂದ ಪರಾರಿಯಾದ ಘಟನೆ ನಡೆದಿದೆ.‌

ಇದನ್ನು ಓದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಮಾರತ್‌ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಕೋ ವರ್ಲ್ಡ್‌ ಟೆಕ್‌ಪಾರ್ಕ್‌ ಗೇಟ್‌ ಈ ಘಟನೆ ಸಂಭವಿಸಿದೆ.

ಯುವತಿಯು ಹೊರ ರಾಜ್ಯದವರಾಗಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಜೋರಾಗಿ ಚೀರಾಡಿದ್ದಾರೆ. ಆಗ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿದ್ದ CCTV ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದ್ದು, ಆರೋಪಿಯ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಯನ್ನು ಅರೆಸ್ಟ್ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದರು.

ಸಧ್ಯ ಯುವತಿ ದೂರು ನೀಡಿದ್ದು, FIR ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ತೆರಳುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಲೈಂಗಿಕ ದೌರ್ಜನ್ಯ (Sexual assault) ಎಸಗಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೆ ಅಂತದ್ದೆ ಪ್ರಕರಣ ಮರುಕಳಿಸಿದೆ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಜನಸ್ಪಂದನ ನ್ಯೂಸ್, ಡೆಸ್ಕ್ : ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ (converted) ಕೂಡಲೇ ಆತ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಆ ಮೂಲಕ ಎಸ್‌ಸಿ/ ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆಯನ್ನು ಕಳೆದುಕೊಳ್ಳುತ್ತಾರೆ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.

ಗುಂಟೂರು ಜಿಲ್ಲೆಯ ಕೊತ್ತಪಾಲೆಂನ ಪಾದ್ರಿ ಚಿಂತದ ಆನಂದ್ ಎಂಬುವವರು ಎಸ್‌ಸಿ/ ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು (File a complaint under the SC/ST Act). ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎನ್. ಹರಿನಾಥ್ ಅವರು ಈ ತೀರ್ಪು ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಹತ್ತು ವರ್ಷಕ್ಕೂ ಹೆಚ್ಚು ಕಾಲ ಪಾದ್ರಿಯಾಗಿದ್ದ ಆನಂದ್ ಅವರು, ಅಕ್ಕಲಾ ರಾಮಿರೆಡ್ಡಿ ಮತ್ತಿತರರು ಜಾತಿಯ ಆಧಾರದ ಮೇಲೆ ನನ್ನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಜನವರಿ 2021 ರಂದು ಚಂದೋಲು ಪೊಲೀಸರಿಗೆ ದೂರು ಸಹ ನೀಡಿದ್ದರು. ಇನ್ನೂ ಪೊಲೀಸರು ಎಸ್‌ಸಿ/ ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆದರೆ, ಈ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ರಾಮಿರೆಡ್ಡಿ ಮತ್ತಿತರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆನಂದ್ ಅವರು ಹತ್ತು ವರ್ಷಗಳ ಕಾಲ ಪಾದ್ರಿಯಾಗಿ ಸೇವೆ ಸಲ್ಲಿಸಿದ ಬಳಿಕ ಸಂವಿಧಾನ (ಪರಿಶಿಷ್ಟ ಜಾತಿಗಳು – Schedule Caste) ಆದೇಶ, 1950 ರ ಅಡಿಯಲ್ಲಿ ಎಸ್‌ಸಿ ಸದಸ್ಯರಾಗಿ ಅರ್ಹತೆ ಪಡೆದಿಲ್ಲ ಎಂದು ಅರ್ಜಿದಾರರ ವಕೀಲ ಫಣಿ ದತ್ ವಾದಿಸಿದ್ದಾರೆ.

ಆನಂದ್ ಪರ ವಕೀಲ ಈರ್ಲ ಸತೀಶ್ ಕುಮಾರ್ ಅವರು ಪ್ರತಿವಾದ ಮಂಡಿಸಿ, ಆನಂದ್ ಅವರು SC ಹಿಂದೂ ಜಾತಿ ಪ್ರಮಾಣಪತ್ರವನ್ನು ಹೊಂದಿದ್ದು, ಕಾಯ್ದೆಯಡಿ ರಕ್ಷಣೆಗೆ ಅರ್ಹತೆ ಹೊಂದಿದ್ದಾರೆ ಎಂದು ಪ್ರತಿಪಾದಿಸಿದರು.

ಇದನ್ನು ಓದಿ : ಟ್ಯೂಷನ್‌ಗೆ ಬರುತ್ತಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ 23 ವರ್ಷದ ಶಿಕ್ಷಕಿ.!

ಸುಳ್ಳು ದೂರು ದಾಖಲಿಸುವ ಮೂಲಕ ಆನಂದ್ ಅವರು ಎಸ್‌ಸಿ/ ಎಸ್‌ಟಿ ಕಾಯ್ದೆಯನ್ನು ದುರುಪಯೋಗ (misused) ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಆನಂದ್ ಪಾದ್ರಿಯಾಗಿ ಒಂದು ದಶಕದವರೆಗೆ ಕಾರ್ಯ ನಿರ್ವಹಿಸಿರುವುದನ್ನು ಸಾಕ್ಷಿಗಳು ದೃಢಪಡಿಸಿವೆ.

ಅವರ ಸ್ಥಿತಿಯನ್ನು ಪರಿಶೀಲಿಸದೆ ಪ್ರಕರಣವನ್ನು ದಾಖಲಿಸಿದ್ದಕ್ಕಾಗಿ ಪೊಲೀಸರ ಕ್ರಮವನ್ನು ಟೀಕಿಸಿದ ನ್ಯಾಯಮೂರ್ತಿ ಹರಿನಾಥ್ ಅವರು ರಾಮಿರೆಡ್ಡಿ ಮತ್ತಿತರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದರು ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ; ದಾಳಿಯ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಕಿನ್ನಿಪದವು ಎಂಬಲ್ಲಿ ದುಷ್ಕರ್ಮಿಗಳು ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ.

ಇದನ್ನು ಓದಿ : Job : ಯೂನಿಯನ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 500 ಹುದ್ದೆಗಳಿಗೆ ನೇಮಕಾತಿ.!

ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದ (Bajrang Dal activist) ಸುಹಾಸ್ ಶೆಟ್ಟಿ ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು ಎಂದು ತಿಳಿದು ಬಂದಿದೆ.

ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು. ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು.

ಅನ್ವಿತ್, ಲತೀಶ್, ಸಂಜಯ್, ಪ್ರಜ್ವಲ್ ಮತ್ತು ಶಶಾಂಕ್ ಎಂಬುವವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಸುಹಾಶ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಐದರಿಂದ ಆರು ಜನರಿದ್ದ ದುಷ್ಕರ್ಮಿಗಳ ತಂಡ ಸುಹಾಶ್ ಶೆಟ್ಟಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ವಿಡಿಯೋ : 

https://twitter.com/i/status/1917992096847507546

ಹಿಂದಿನ ಸುದ್ದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಲೈಕ್ಸ್, ಕಮೆಂಟ್ ಗಾಗಿ ಯುವ ಜನರು ಅಪಾಯಕಾರಿ ಸಾಹಸಗಳಿಗೆ (dangerous adventures) ಕೈ ಹಾಕುತ್ತಿದ್ದಾರೆ.

ಇವರ ಹುಚ್ಚುತನಕ್ಕೆ (Crazy) ಕೆಲವೊಮ್ಮೆ ಎಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನೂ ಅಂತದ್ದೇ ಅಪಾಯಕಾರಿ ಸ್ಟಂಟ್ ಮಾಡುವ ವಿಡಿಯೋ ವೈರಲ್ ಆಗಿದೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಸ್ಟಂಟ್ ಮಾಡಲು (Stunt standing on a bike) ಹೋಗಿ ಯುವಕನೋರ್ವ ಆಯತಪ್ಪಿ ಕೆಳಗೆ ಮುಗ್ಗರಿಸಿ ಬಿದ್ದ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವಿಡಿಯೋ ನೋಡಿದ ನೆಟ್ಟಿಗರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗುರುಗ್ರಾಮದ ದೆಹಲಿ- ಜೈಪುರ ಎಕ್ಸ್‌ಪ್ರೆಸ್‌ವೇ (Delhi- Jaipur Expressway) ನಡುವೆ ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಆ ಯುವಕ ಸ್ಟಂಟ್ ಮಾಡಲು ಹೋಗಿ, ಬ್ಯಾಲೆನ್ಸ್ ತಪ್ಪಿ ಕೆಳಗೆ ಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವನು ಬಿದ್ದ ಬಳಿಕ ಬೈಕ್​ ರೋಡಿನಲ್ಲಿ ಹೋಗುತ್ತಿದೆ. ಇನ್ನೂ ಯುವಕ ಬಿದ್ದಿದ್ದನ್ನು ನೋಡಿದ ಸ್ಥಳೀಯರು ಆತನನ್ನು ಕಾಪಾಡಲು ಬಂದಿದ್ದಾರೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಈ ಕುರಿತು ಗುರುಗ್ರಾಮ್ ಪೊಲೀಸ್ ಅಧಿಕಾರಿಗಳು, ವೈರಲ್ ವಿಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ, ಯುವಕನನ್ನು ಗುರುತಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ ನೋಡಿ :

https://twitter.com/i/status/1916828431213384054

ಹಿಂದಿನ ಸುದ್ದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಪಾರಾಗಲು ಯುವತಿಯೋರ್ವಳು ಐದನೇ ಮಹಡಿಯಿಂದ (Fifth floor) ಜಿಗಿದ ಘಟನೆ ನಡೆದಿದೆ.

ಗುಜರಾತ್‍ನ ಅಹಮದಾಬಾದ್‍ನ (Ahmedabad, Gujarat) ಆಟ್ರೆ ಆರ್ಕಿಡ್ ಸೊಸೈಟಿಯ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಸೊಸೈಟಿಯ ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಐದನೇ ಮಹಡಿಗೆ ಹಬ್ಬಿದೆ.

ಹೀಗಾಗಿ ಐದನೇ ಮಹಡಿಯಲ್ಲಿದ್ದ ಯುವತಿ ಬೆಂಕಿಯಿಂದ ಪಾರಾಗಲು ಕಟ್ಟಡದ ಬಾಲ್ಕನಿಯಿಂದ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಭಯಾನಕ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನೂ ಯುವತಿ ಕಟ್ಟಡದ ಐದನೇ ಮಹಡಿಯಿಂದ ಜಿಗಿಯುವಾಗ ಕೆಳಗೆ ನೆಲದ ಮೇಲೆ ಉಬ್ಬಿದ ದಿಂಬು ಮತ್ತು ಹಾಸಿಗೆಗಳನ್ನು ಹಾಕಲಾಗಿತ್ತು ಎಂದು ವರದಿಯಾಗಿದೆ.

ಅದೃಷ್ಟವಶಾತ್ ಯುವತಿ ಅದರ ಮೇಲೆ ಬಿದ್ದಿದ್ದಾಳೆ. ಇನ್ನೂ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಮೂವತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ (Firefighters rescued people).

ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ, ಅದು ‘ಸಿ’ ಮತ್ತು ‘ಡಿ’ ವಿಂಗ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗಳಿಗೆ ಹರಡಿದೆ.

ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ :

https://twitter.com/i/status/1917276911698415857

ಟ್ಯೂಷನ್‌ಗೆ ಬರುತ್ತಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ 23 ವರ್ಷದ ಶಿಕ್ಷಕಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಟ್ಯೂಷನ್‌ಗೆ ಬಂದಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ 23 ವರ್ಷದ ಶಿಕ್ಷಕಿ ಓಡಿಹೋದ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್‌ನಲ್ಲಿ (Surat, Gujarat) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಸುಮಾರು ನಾಲ್ಕು ರಾಜ್ಯಗಳನ್ನು ದಾಟಿ ತೆರಳಿದ್ದ ಇಬ್ಬರನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜಸ್ಥಾನ ಗಡಿಯ ಬಳಿ ಖಾಸಗಿ ಬಸ್‌ನಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ (Police have arrested two people). ಸೂರತ್‌ಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಶಿಕ್ಷಕಿ ತನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ (Complaint file) ಬಳಿಕ ಈ ವಿಷಯ ಬೆಳಕಿಗೆ ಬಂದಿದೆ.

ಗುಜರಾತ್‌ನ ಸೂರತ್ ಪ್ರದೇಶದಲ್ಲಿ ದಿನಸಿ ಅಂಗಡಿ ನಡೆಸುತ್ತಿರುವ ಉದ್ಯಮಿ, ಐದನೇ ತರಗತಿಯಲ್ಲಿ ಓದುತ್ತಿರುವ ತನ್ನ ಮಗನನ್ನು ಸಮೀಪದಲ್ಲೇ ವಾಸವಾಗಿದ್ದ ಮಹಿಳಾ ಶಿಕ್ಷಕಿಯ ಬಳಿ ಟ್ಯೂಷನ್‌ಗೆ ಕಳುಹಿಸುತ್ತಿದ್ದರು. ಪ್ರತಿದಿನವೂ ಆ ಬಾಲಕ ಶಿಕ್ಷಕಿಯ ಬಳಿ ಟ್ಯೂಷನ್‌ಗೆ ಹೋಗುತ್ತಿದ್ದ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಈ ವೇಳೆ ಅವರಿಬ್ಬರ ನಡುವಿನ ಆತ್ಮೀಯತೆ ಹೆಚ್ಚಾಯಿತು. ಅದು ಕ್ರಮೇಣ ಪರಸ್ಪರ ಪ್ರೀತಿಯಾಗಿ ಬದಲಾಗಿದ್ದು, ಹಾಗೆಯೇ ಮುಂದುವರೆದಿದೆ.

ಇನ್ನೂ ಶಿಕ್ಷಕಿಯ ಮನೆಯಲ್ಲಿ ಬೇರೊಬ್ಬ ಹುಡುಗನೊಂದಿಗೆ ಮದುವೆಯಾಗು ಎಂದು ಕುಟುಂಬಸ್ಥರು ಒತ್ತಡ ಹೇರಿದ್ದಾರೆ. ಇದು ಇಬ್ಬರಿಗೂ ದೊಡ್ಡ ಸಮಸ್ಯೆ ಎನಿಸಿದೆ. ಹಾಗಾಗಿ ಈ ಇಬ್ಬರು ಮನೆಯಿಂದ ಎಸ್ಕೇಪ್ ಆಗಲು ಪ್ಲ್ಯಾನ್ ಮಾಡಿದ್ದರು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಬಳಿಕ ವಿದ್ಯಾರ್ಥಿಯನ್ನು ಕರೆದುಕೊಂಡು ಪರಾರಿಯಾಗಿದ್ದಾಳೆ. ಅವರಿಬ್ಬರು ಮನೆಯಿಂದ ಹೊರಗೆ ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿಕ್ಷಕಿ ತನ್ನ ಮಗನನ್ನು ಕರೆದುಕೊಂಡು ಓಡಿ ಹೋಗಿದ್ದಾರೆ ಎಂದು ತಂದೆಯ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ಅಂತಿಮವಾಗಿ ರಾಜಸ್ಥಾನ ಗಡಿಯ ಬಳಿ (Near Rajasthan border) ಖಾಸಗಿ ಬಸ್‌ನಲ್ಲಿ ಮಹಿಳಾ ಶಿಕ್ಷಕಿಯೊಂದಿಗೆ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಿದರು ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಗುಂಪು ಹಲ್ಲೆ ಕೇಸ್ : ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು Suspend.!

ಜನಸ್ಪಂದನ ನ್ಯೂಸ್, ಮಂಗಳೂರು : ಕೆಲ ದಿನಗಳ ಹಿಂದೆ ಕುಡುಪುವಿನಲ್ಲಿ (Kudupu) ಗುಂಪು ಹಲ್ಲೆಯಿಂದ ಯುವಕ ಸಾವಿಗೀಡಾದ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಹಾಗೂ ಕಾನ್‌ಸ್ಟೇಬಲ್ ಅನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಅಮಾನತುಗೊಂಡವರು ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ. ಆರ್., ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಹಾಗೂ ಕಾನ್ ಸ್ಟೇಬಲ್ ಯಲ್ಲಾಲಿಂಗ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಕುಡುಪುವಿನಲ್ಲಿ (ಏ.27) ರಂದು ಕ್ರಿಕೆಟ್ ಪಂದ್ಯಾಟ ನಡೆದಿತ್ತು. ಇದನ್ನು ನೋಡಲು ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬಾತ ಬಂದಿದ್ದ. ಈ ವೇಳೆ ಆತನ ಮೇಲೆ ಗುಂಪು ಹಲ್ಲೆ (Gang attack) ನಡೆದಿತ್ತು.

ಕೊಲೆ ಪ್ರಕರಣ ದಾಖಲಿಸಿಕೊಳ್ಳುವ ಬದಲು ಸಂಶಯಾಸ್ಪದ ಸಾವು (Suspicious death) ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು ಎನ್ನಲಾಗಿದೆ. ಈ ಪ್ರಕರಣ ಮುಚ್ಚಿಹಾಕುವ ಯತ್ನಗಳು (Cover-up attempts) ನಡೆದಿತ್ತು ಎಂದು ಅನೇಕ ಸಂಘಟನೆಗಳು ಆರೋಪಿಸಿದ್ದವು.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟ‌ರ್, ಸಿಬ್ಬಂದಿಗಳಿಗೆ ಗುಂಪು ಹಲ್ಲೆ ಬಗ್ಗೆ ಮಾಹಿತಿ ಇದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ರಸ್ತೆ ಅಪ*ಘಾತ : Police ಸಿಬ್ಬಂದಿ ಸೇರಿ ಮೂವರು ಸಾ*.!

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚಿತ್ರದುರ್ಗದ ಸೀಬಾರದ ಸಮೀಪ ಭೀಕರ ಅಪಘಾತ ಸಂಭವಿಸಿ ಮೂರು ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿರುವ (serious injuries) ಘಟನೆ ನಡೆದಿದೆ.

ಮೃತರು ತಮಿಳುನಾಡಿನ ಕೃಷ್ಣಗಿರಿ (Krishnagiri in Tamil Nadu) ಮೂಲದ ಅರ್ಜುನ್ (28) , ಸರವಣ್ (30) , ಶ್ರೀಧರ್ (30) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಮೃತ ಅರ್ಜುನ್ ಅವರು ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Chitradurga Rural Police Station) ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Health : ಬೇಸಿಗೆಯಲ್ಲಿ ಯಾವುದು ಉತ್ತಮ ಮೊಸರು Or ಮಜ್ಜಿಗೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆಯಲ್ಲಿ (summer) ವಿಪರೀತ ಬಾಯಾರಿಕೆ ಒಂದು ಕಡೆಯಾದರೆ, ಉರಿ ಬಿಸಿಲಿನಿಂದ, ಆಯಾಸ, ಸುಸ್ತು, ವಿಪರೀತ ಬೆವರುವಿಕೆ ಕೂಡ ಮನುಷ್ಯರನ್ನು ಬೇಡ್ವೆ ಬೇಡ ಇದರ ಸಹವಾಸ ಎನ್ನುವ ಮಟ್ಟಿಗೆ ಕಾಡಿಸುತ್ತದೆ.

ಬಿಸಿಲು ತಡೆದುಕೊಳ್ಳಲು ಸಾಧ್ಯವಾಗದೇ ಕೋಲ್ಡ್ ಡ್ರಿಂಕ್ಸ್, ಐಸ್ ಕ್ರೀಂ ಅಂತ ತಿನ್ನುತ್ತಾರೆ ಕೆಲವರು. ಇನ್ನೂ ಕೆಲವರು ನೈಸರ್ಗಿಕವಾಗಿ ಸಿಗುವ ಕಲ್ಲಂಗಡಿ ಜ್ಯೂಸ್ (watermelon juice), ಕಬ್ಬಿನದ ಹಾಲು (sugarcane juice), ಮೊಸರು, ಮಜ್ಜಿಗೆಯಂತಹ ಡ್ರಿಂಕ್ಸ್ (A natural drink) ಕುಡಿಯುತ್ತಾರೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಇನ್ನೂ ಮೊಸರು, ಮಜ್ಜಿಗೆ (Buttermilk) ವಿಷಯಕ್ಕೆ ಬಂದರೆ ಬೇಸಿಗೆಯಲ್ಲಿ ಈ ಎರಡು ಪಾನೀಯಗಳಲ್ಲಿ ಯಾವುದು ಕುಡಿಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಅಂತ ಗೊತ್ತಾ.?

ಮೊಸರು (curd) ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಬೇಸಿಗೆಯಲ್ಲಿ ಪ್ರತಿದಿನ ಒಂದು ಬಟ್ಟಲು ಮೊಸರು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ (Digestive system improvement). ಹೊಟ್ಟೆ ತಂಪಾಗಿದ್ದು, ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

ಇದಲ್ಲದೆ ಮೊಸರು ನಮ್ಮ ತ್ವಚೆಗೆ ಕೂಡ ಒಳ್ಳೆಯದು. ಮುಖವನ್ನು ಹೊಳೆಯುವಂತೆ ಮಾಡುತ್ತದೆ. ಅಲ್ಲದೇ ಮೊಡವೆಯಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮೊಸರು ತಾಜಾವಾಗಿದೆಯೇ ಎಂದು ಖಚಿತಪಡಿಸಿಕೊಂಡು ತಿನ್ನುವುದು ಒಳ್ಳೆಯದು. ರೆಫ್ರಿಜರೇಟರ್‌ನಿಂದ ತುಂಬಾ ತಂಪಾಗಿರುವ ಮೊಸರನ್ನು ತಿನ್ನಬಾರದು.

ಮಜ್ಜಿಗೆ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಇನ್ನೂ ಮಜ್ಜಿಗೆ ವಿಷಯಕ್ಕೆ ಬಂದರೆ ಮಜ್ಜಿಗೆ ಮೊಸರಿಗಿಂತ ಹಗುರವಾಗಿದ್ದು, ಹೆಚ್ಚಿನ ನೀರಿನ ಅಂಶವನ್ನು (High water content) ಹೊಂದಿದೆ. ಹೀಗಾಗಿ ಇದನ್ನು ಕುಡಿಯುವುದರಿಂದ ದೇಹದಲ್ಲಿ ನೀರನ್ನು ಉಳಿಸಲು ಬಹಳಷ್ಟು ಸಹಾಯ ಮಾಡುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಹೆಚ್ಚು ಕೆಲಸ ಅಥವಾ ದೈಹಿಕ ಚಟುವಟಿಕೆ ಮಾಡುವವರಿಗೆ ಮಜ್ಜಿಗೆ ಸೂಕ್ತವಾಗಿದೆ. ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಯಿದ್ದರೆ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ತಕ್ಷಣ ಪರಿಹಾರ ಪಡೆಯಬಹುದು.

ಬೇಸಿಗೆಯಲ್ಲಿ ಯಾವುದು ಒಳ್ಳೆಯದು ಮೊಸರು ಅಥವಾ ಮಜ್ಜಿಗೆ.?
ಬೇಸಿಗೆಯಲ್ಲಿ ಇವೆರಡೂ ಉತ್ತಮವಾಗಿವೆ. ನಿಮಗೆ ಪೌಷ್ಠಿಕಾಂಶ ಬೇಕೆಂದರೆ, ಚರ್ಮದ ಆರೋಗ್ಯ ಸುಧಾರಿಸಬೇಕಾದರೆ ಮೊಸರು ಉತ್ತಮ. ನಿಮ್ಮ ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಬಯಸಿದರೆ ಮಜ್ಜಿಗೆ ಸೂಕ್ತ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಆದರೆ ನೀವು ಹಗಲಿನಲ್ಲಿ ಮೊಸರು ತಿನ್ನಬಹುದು ಮತ್ತು ಮಧ್ಯಾಹ್ನದ ಊಟದ ನಂತರ ಅಥವಾ ಸಂಜೆ ಒಂದು ಲೋಟ ಮಜ್ಜಿಗೆಯನ್ನು ಕುಡಿಯುವುದು ಸೂಕ್ತ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಪಾರಾಗಲು ಯುವತಿಯೋರ್ವಳು ಐದನೇ ಮಹಡಿಯಿಂದ (Fifth floor) ಜಿಗಿದ ಘಟನೆ ನಡೆದಿದೆ.

ಗುಜರಾತ್‍ನ ಅಹಮದಾಬಾದ್‍ನ (Ahmedabad, Gujarat) ಆಟ್ರೆ ಆರ್ಕಿಡ್ ಸೊಸೈಟಿಯ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಸೊಸೈಟಿಯ ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಐದನೇ ಮಹಡಿಗೆ ಹಬ್ಬಿದೆ.

ಹೀಗಾಗಿ ಐದನೇ ಮಹಡಿಯಲ್ಲಿದ್ದ ಯುವತಿ ಬೆಂಕಿಯಿಂದ ಪಾರಾಗಲು ಕಟ್ಟಡದ ಬಾಲ್ಕನಿಯಿಂದ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಭಯಾನಕ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನೂ ಯುವತಿ ಕಟ್ಟಡದ ಐದನೇ ಮಹಡಿಯಿಂದ ಜಿಗಿಯುವಾಗ ಕೆಳಗೆ ನೆಲದ ಮೇಲೆ ಉಬ್ಬಿದ ದಿಂಬು ಮತ್ತು ಹಾಸಿಗೆಗಳನ್ನು ಹಾಕಲಾಗಿತ್ತು ಎಂದು ವರದಿಯಾಗಿದೆ.

ಅದೃಷ್ಟವಶಾತ್ ಯುವತಿ ಅದರ ಮೇಲೆ ಬಿದ್ದಿದ್ದಾಳೆ. ಇನ್ನೂ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಮೂವತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ (Firefighters rescued people).

ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ, ಅದು ‘ಸಿ’ ಮತ್ತು ‘ಡಿ’ ವಿಂಗ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗಳಿಗೆ ಹರಡಿದೆ.

ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ :

https://twitter.com/i/status/1917276911698415857

ಹಿಂದಿನ ಸುದ್ದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.