ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 88

ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಿಳೆಯೊಬ್ಬಳು, Pregnant ಆಗದ ತನ್ನ ಅತ್ತಿಗೆಯನ್ನು ಹೀಯಾಳಿಸುತ್ತಿದ್ದ ಕೇಸ್ ಗೆ ಸಂಬಂಧಿಸಿದಂತೆ ಮಹಿಳೆ ಮೇಲಿದ್ದ ಕೇಸ್ ನ್ನು ಆಂಧ್ರ ಪ್ರದೇಶ ಹೈಕೋರ್ಟ್ (Andhra Pradesh High Court) ತಿರಸ್ಕರಿಸಿದೆ.

ಕೇವಲ ಮಗುವನ್ನು ಹೆರಲು ಸಾಧ್ಯವಾಗದಿದ್ದಕ್ಕೆ (Because of the inability to bear a child) ಅತ್ತಿಗೆಯನ್ನು ನಿಂದಿಸಿದ ಆರೋಪದ ಹಿನ್ನೆಲೆ ಮಹಿಳೆಯ ಮೇಲೆ ಕೇಸ್ ದಾಖಲಾಗಿತ್ತು.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ನ್ಯಾಯಮೂರ್ತಿ ಹರಿನಾಥ್ ಎನ್. ಅವರ ಪೀಠವು ಈ ಬಗ್ಗೆ ವಿಚಾರಣೆ ನಡೆಸಿದ್ದು, ಅತ್ತಿಗೆಯ ವಿರುದ್ಧ ಆರೋಪ ಮಾಡಿದ ಇಬ್ಬರು ಮಹಿಳೆಯರ ವಿರುದ್ಧ ಸೆಕ್ಷನ್ 498A ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಆರೋಪಗಳನ್ನು ಪೀಠವು ರದ್ದುಗೊಳಿಸಿತು.

ಗರ್ಭಿಣಿಯಾಗುತ್ತಿಲ್ಲ ಎಂಬ ಕಾರಣಕ್ಕೆ ನನ್ನನ್ನು ನಿಂದಿಸುತ್ತಿದ್ದಾರೆ ಎಂದು ಮಹಿಳೆ ಸಲ್ಲಿಸಿದ್ದ ಕೇಸ್ ವಿರುದ್ಧ IPC ಸೆಕ್ಷನ್ 498-A ಮತ್ತು DP ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಮಹಿಳೆ ಅತ್ತಿಗೆಯಂದಿರ ವಿರುದ್ಧ ಮಾಡಿದ ಏಕೈಕ ಆರೋಪವೆಂದರೆ ಅವರು ಭೇಟಿಗೆ ಬಂದಾಗಲೆಲ್ಲಾ ಮಗುವನ್ನು ಹೆರಲು ಸಾಧ್ಯವಾಗದಿದ್ದಕ್ಕಾಗಿ ನಿಂದಿಸುತ್ತಿದ್ದರು ಎಂಬುದು. ಈ ಆರೋಪಗಳು ಕ್ರಿಮಿನಲ್ ಪ್ರಕರಣವಾಗಲು ಸಾಧ್ಯವೇ ಇಲ್ಲ. ಹೀಗಾಗಿ, ಇದನ್ನು ಕೌಟುಂಬಿಕ ದೌರ್ಜನ್ಯ (Domestic violence) ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಅಲ್ಲದೇ ದೂರು ನೀಡಿದ್ದ ಮಹಿಳೆ ತನ್ನ ಮದುವೆಯ ಬಳಿಕ ಗಂಡನ ಮನೆಯಿಂದ ದೂರ ಉಳಿದಿದ್ದರು ಎಂಬ ವಾದಗಳನ್ನು ನ್ಯಾಯಾಲಯವು ಗಮನಿಸಿತು. ಆ ಮಹಿಳೆ ತಮ್ಮ ಮದುವೆಯ ನಂತರ ಗಂಡನ ಮನೆಯಿಂದ ದೂರ ಉಳಿದಿದ್ದರು. ಆದ್ದರಿಂದ ಆಕೆಗೆ ಮಹಿಳೆಯರು ಕಿರುಕುಳ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಹಿಂದಿನ ಸುದ್ದಿ : Health : ನಿಮ್ಮ ಉಗುರಿನ ಮೇಲೆ ಬಿಳಿ ಚುಕ್ಕೆ ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕಿಸ್ತಾನದ ಲಾಹೋರ್ ಅಂತರಾಷ್ಟ್ರೀಯ ವಿಮಾನ (Lahore International Airport) ನಿಲ್ದಾಣದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳ ಹಾರಾಟ ರದ್ದುಗೊಂಡಿದೆ.

ಪಾಕಿಸ್ತಾನದ ಲಾಹೋರ್‌ನಲ್ಲಿರುವ ಅಲ್ಲಾಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Allama Iqbal International Airport) ದಲ್ಲಿ ಶನಿವಾರ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳ ಹಾರಾಟ ರದ್ದುಗೊಂಡಿದೆ.

ಇದನ್ನು ಓದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಮೂಲಗಳ ಪ್ರಕಾರ, ಪಾಕಿಸ್ತಾನ ಸೇನಾ ವಿಮಾನವು ಲಾಹೋರ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅದರ ಒಂದು ಟೈರ್‌ಗೆ ಬೆಂಕಿ (Tire fire) ತಗುಲಿ ಬೆಂಕಿ ಹೊತ್ತಿಕೊಂಡಿತು.

ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ (Fire brigade) ದವರನ್ನು ಕರೆಸಲಾಯಿತು. ಘಟನೆಯಿಂದಾಗಿ ರನ್‌ವೇ (Run way) ಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ವಿಡಿಯೋ :

https://twitter.com/i/status/1916002970597986685

Courtesy : ABP Live News

ಹಿಂದಿನ ಸುದ್ದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ವಿಡಿಯೋ :

https://twitter.com/i/status/1915823412666372222

Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ವಿಡಿಯೋ :

https://twitter.com/i/status/1915823412666372222

ಹಿಂದಿನ ಸುದ್ದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ಜನಸ್ಪಂದನ ನ್ಯೂಸ್‌, ನವದೆಹಲಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಪಾಕ್‌ ಸೇನೆ ಬಂಧಿಸಇರುವ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ (Pahalgam) ನಲ್ಲಿ ನಡೆದ ಕ್ರೂರ ಕೃತ್ಯದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಉಂಟಾಗಿದೆ.

ಇದನ್ನು ಓದಿ : Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಏತನ್ಮಧ್ಯೆ, ಪಂಜಾಬ್ ಗಡಿಯಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನ ಗಡಿಯನ್ನು ದಾಟಿದ BSF ಸೈನಿಕನನ್ನು ಪಾಕಿಸ್ತಾನದ ಗಡಿ ಭದ್ರತಾ ಪಡೆ (BSF) ರೇಂಜರ್‌ಗಳು ಬಂಧಿಸಿದ್ದಾರೆ.

ಭಾರತೀಯ ಗಡಿ ಭದ್ರತಾ ಪಡೆ (BSF) ಸೈನಿಕ ಪಿಕೆ ಸಿಂಗ್ ಅವರು ಬಿಎಸ್‌ಎಫ್ ಪೋಸ್ಟ್ ಜಲೋಕೆ ಡೋನಾ ಬಳಿಯ ಶೂನ್ಯ ರೇಖೆಯನ್ನು ಆಕಸ್ಮಿಕವಾಗಿ ದಾಟಿ ಪಾಕಿಸ್ತಾನಿ ಪ್ರದೇಶವನ್ನು ಪ್ರವೇಶಿಸಿದ್ದಾರೆ. ಪಾಕಿಸ್ತಾನಿ ರೇಂಜರ್‌ಗಳು ಗಡಿಯಲ್ಲಿ ಅವರನ್ನು ಬಂಧಿಸಿದ್ದಾರೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಪಾಕಿಸ್ತಾನಿ ಮಾಧ್ಯಮಗಳು ಸೈನಿಕನನ್ನು ಬಂಧಿಸುತ್ತಿರುವ ಫೋಟೋಗಳನ್ನು ಬಿಡುಗಡೆ ಮಾಡಿವೆ. ಏತನ್ಮಧ್ಯೆ, ಸೈನಿಕನನ್ನು ಬಿಡುಗಡೆ ಮಾಡಲು ಬಿಎಸ್‌ಎಫ್ ಮತ್ತು ಪಾಕಿಸ್ತಾನಿ ರೇಂಜರ್ಸ್ (Pakistani Rangers) ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿದೆ.

ಬುಧವಾರ, ಏಪ್ರಿಲ್ 23 ರಂದು, ಪಂಜಾಬ್‌ನ ಫಿರೋಜ್‌ಪುರದಲ್ಲಿ ಕರ್ತವ್ಯದಲ್ಲಿರುವಾಗ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿಯನ್ನು (International border) ದಾಟಿದ ನಂತರ ಗಡಿ ಭದ್ರತಾ ಪಡೆ (BSF) ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಜವಾನನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಧ್ವಜ ಸಭೆ ಕರೆಯಲಾಗಿದೆ ಎಂದು ಹಿರಿಯ BSF ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.

ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್ (Constable) ಆಗಿರುವ ಪಿ.ಕೆ.ಸಿಂಗ್ (P.K. Singh) ಅವರನ್ನು ಬಂಧಿಸಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಮಿಲಿಟರಿ ಉಪಕರಣಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಅವರು ಈಗ ಪಾಕಿಸ್ತಾನಿ ಸೇನೆಯ ವಶದಲ್ಲಿದ್ದಾರೆ.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

ಈ ಘಟನೆಯನ್ನು ಖಂಡಿಸಿರುವ ಭಾರತ ತಕ್ಷಣವೇ ಯೋಧನನ್ನ ಬಿಡುಗಡೆ ಮಾಡಲು ಎಚ್ಚರಿಕೆ ನೀಡಿದೆ. ಈ ಬಗ್ಗೆ ಪಾಕಿಸ್ತಾನ ರೇಂಜರ್ಸ್​ ಮುಖ್ಯಸ್ಥರ ಜೊತೆ BSF ಮುಖ್ಯಸ್ಥರು ತುರ್ತು ಸಭೆ ನಡೆಸಿದ್ದಾರೆ. ತಕ್ಷಣವೇ ಭಾರತೀಯ ಯೋಧನನ್ನ ಬಿಡುವಂತೆ ಭಾರತ ತಾಕೀತು ಮಾಡಿದೆ.

https://twitter.com/i/status/1915023325882929589

ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಡ, ಬೇಡ ಎಂದರೂ ಮಧ್ಯರಾತ್ರಿ ಮನೆಗೆ ನುಗ್ಗಿದ ಸರ್ಕಾರಿ ಶಾಲೆ ಶಿಕ್ಷಕ (Government school teacher) ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಘಟನೆ ರಾಜಸ್ಥಾನದ ಭರತ್‌ಪುರ (Bharatpur, Rajasthan) ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಮಧ್ಯರಾತ್ರಿಯಲ್ಲಿ ಶಿಕ್ಷಕ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಆಗ ಮಹಿಳೆ ಜೋರಾಗಿ ಕಿರುಚಲು ಶುರು ಮಾಡಿದ್ದಾರೆ. ಇದನ್ನು ಕೇಳಿ ಗ್ರಾಮಸ್ಥರು ಸೇರಿ ಆತನನ್ನು ಹಿಡಿದು ಥಳಿಸಿದ್ದಾರೆ.

ಇದನ್ನು ಓದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಂಚಲನ ಮೂಡಿಸಿದ್ದು (Incident caused a stir), ಭಾರೀ ವೈರಲ್ ಆಗಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಎರಗಿದ್ದ ಆರೋಪಿಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಅವನನ್ನು ಹಿಡಿದು ನೋಡಿದಾಗ ಶಿಕ್ಷಕ ಅಮಿತ್ ಕುಮಾರ್‌ ಎಂಬುದು ತಿಳಿದು ಬಂದಿದೆ. ಗ್ರಾಮಸ್ಥರು ಕೂಡಲೇ ಆ ಕಾಮಿ ಶಿಕ್ಷಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ (Tied to an electric pole and beaten).

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ವರದಿಗಳ ಪ್ರಕಾರ, ಜರುಬಾರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕ ಅಮಿತ್ ಕುಮಾರ್ ಗುರುವಾರ ಬೆಳಗಿನ ಜಾವ 2.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಮಹಿಳೆಯ ಮನೆಗೆ ತಲುಪಿ ಗೇಟ್ ಹಾರಿ ಒಳಗೆ ಪ್ರವೇಶಿಸಿದನು.

ಇನ್ನು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಲ್ಲದೇ ಈತನಿಗೆ ಶಿಕ್ಷೆ ಕೊಡಿಸಬೇಕು ಎಂದು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.

ಇದನ್ನು ಓದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಶಾಂತಿಭಂಗದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ (He was arrested on the charge of disturbing the peace) ಎಂದು ವರದಿಯಿಂದ ತಿಳಿದು ಬಂದಿದೆ.

ಶಿಕ್ಷಕ ಮಹಿಳೆಗೆ ಗೊತ್ತಿಲ್ಲದೇ ಮಧ್ಯರಾತ್ರಿ ಮನೆಗೆ ನುಗ್ಗಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದರೆ ನಂಬಲು ಸಾಧ್ಯವಿಲ್ಲ. ಹೀಗಾಗಿ ಈ ಘಟನೆಯಲ್ಲಿ ಮಹಿಳೆಯ ಪಾತ್ರ ಏನಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಏತನ್ಮಧ್ಯೆ, ಬಲಿಪಶುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಸುದ್ದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

0

ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು (Shooting) ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಅಶನಂ ಪ್ರಕಾಶ್​ ಮಿರ್ಜಿ(22) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ಅಶನಂ ತಂದೆ ಮಾಜಿ ಪಾಲಿಕೆ ಸದಸ್ಯ (Former council member) ಪ್ರಕಾಶ್​ ಅವರ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ.

ತಂದೆ, ತಾಯಿ ಮತ್ತು ಸಂಬಂಧಿಕರು ಮನೆಯಲ್ಲಿದ್ದ ವೇಳೆಯೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್​ ರೂಂ ಬಾಗಿಲು ತೆರೆದು, ಕೂಡಲೇ ಅಶನಂ ನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಹಿಂದಿನ ಸುದ್ದಿ : Health : ನಿಮ್ಮ ಉಗುರಿನ ಮೇಲೆ ಬಿಳಿ ಚುಕ್ಕೆ ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

0

ಜನಸ್ಪಂದನ ನ್ಯೂಸ್‌, ನವದೆಹಲಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಪಾಕ್‌ ಸೇನೆ ಬಂಧಿಸಇರುವ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ (Pahalgam) ನಲ್ಲಿ ನಡೆದ ಕ್ರೂರ ಕೃತ್ಯದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಉಂಟಾಗಿದೆ.

ಇದನ್ನು ಓದಿ : Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಏತನ್ಮಧ್ಯೆ, ಪಂಜಾಬ್ ಗಡಿಯಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನ ಗಡಿಯನ್ನು ದಾಟಿದ BSF ಸೈನಿಕನನ್ನು ಪಾಕಿಸ್ತಾನದ ಗಡಿ ಭದ್ರತಾ ಪಡೆ (BSF) ರೇಂಜರ್‌ಗಳು ಬಂಧಿಸಿದ್ದಾರೆ.

ಭಾರತೀಯ ಗಡಿ ಭದ್ರತಾ ಪಡೆ (BSF) ಸೈನಿಕ ಪಿಕೆ ಸಿಂಗ್ ಅವರು ಬಿಎಸ್‌ಎಫ್ ಪೋಸ್ಟ್ ಜಲೋಕೆ ಡೋನಾ ಬಳಿಯ ಶೂನ್ಯ ರೇಖೆಯನ್ನು ಆಕಸ್ಮಿಕವಾಗಿ ದಾಟಿ ಪಾಕಿಸ್ತಾನಿ ಪ್ರದೇಶವನ್ನು ಪ್ರವೇಶಿಸಿದ್ದಾರೆ. ಪಾಕಿಸ್ತಾನಿ ರೇಂಜರ್‌ಗಳು ಗಡಿಯಲ್ಲಿ ಅವರನ್ನು ಬಂಧಿಸಿದ್ದಾರೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಪಾಕಿಸ್ತಾನಿ ಮಾಧ್ಯಮಗಳು ಸೈನಿಕನನ್ನು ಬಂಧಿಸುತ್ತಿರುವ ಫೋಟೋಗಳನ್ನು ಬಿಡುಗಡೆ ಮಾಡಿವೆ. ಏತನ್ಮಧ್ಯೆ, ಸೈನಿಕನನ್ನು ಬಿಡುಗಡೆ ಮಾಡಲು ಬಿಎಸ್‌ಎಫ್ ಮತ್ತು ಪಾಕಿಸ್ತಾನಿ ರೇಂಜರ್ಸ್ (Pakistani Rangers) ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿದೆ.

ಬುಧವಾರ, ಏಪ್ರಿಲ್ 23 ರಂದು, ಪಂಜಾಬ್‌ನ ಫಿರೋಜ್‌ಪುರದಲ್ಲಿ ಕರ್ತವ್ಯದಲ್ಲಿರುವಾಗ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿಯನ್ನು (International border) ದಾಟಿದ ನಂತರ ಗಡಿ ಭದ್ರತಾ ಪಡೆ (BSF) ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಜವಾನನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಧ್ವಜ ಸಭೆ ಕರೆಯಲಾಗಿದೆ ಎಂದು ಹಿರಿಯ BSF ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.

ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್ (Constable) ಆಗಿರುವ ಪಿ.ಕೆ.ಸಿಂಗ್ (P.K. Singh) ಅವರನ್ನು ಬಂಧಿಸಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಮಿಲಿಟರಿ ಉಪಕರಣಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಅವರು ಈಗ ಪಾಕಿಸ್ತಾನಿ ಸೇನೆಯ ವಶದಲ್ಲಿದ್ದಾರೆ.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

ಈ ಘಟನೆಯನ್ನು ಖಂಡಿಸಿರುವ ಭಾರತ ತಕ್ಷಣವೇ ಯೋಧನನ್ನ ಬಿಡುಗಡೆ ಮಾಡಲು ಎಚ್ಚರಿಕೆ ನೀಡಿದೆ. ಈ ಬಗ್ಗೆ ಪಾಕಿಸ್ತಾನ ರೇಂಜರ್ಸ್​ ಮುಖ್ಯಸ್ಥರ ಜೊತೆ BSF ಮುಖ್ಯಸ್ಥರು ತುರ್ತು ಸಭೆ ನಡೆಸಿದ್ದಾರೆ. ತಕ್ಷಣವೇ ಭಾರತೀಯ ಯೋಧನನ್ನ ಬಿಡುವಂತೆ ಭಾರತ ತಾಕೀತು ಮಾಡಿದೆ.

https://twitter.com/i/status/1915023325882929589

ಹಿಂದಿನ ಸುದ್ದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.

ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ

* ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.

* ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

* ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.

* ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.

* ಚೀಸ್ (Cheese) ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

* ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.

* ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಸರ್ಜಿಕಲ್ ಸೂಜಿಗಳನ್ನು (Surgical needles) ತುಂಬಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇಲ್ಲದಿದ್ರೆ ಅದರಿಂದ ರೋಗಿಗಳ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಆದರೆ ಇಲ್ಲೋರ್ವ ಕರ್ತವ್ಯದಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಹರಿದ ಚಪ್ಪಲಿಯನ್ನು ಹೊಲಿಯಲು ಶಸ್ತ್ರಚಿಕಿತ್ಸೆಗೆ ಬಳಸುವ ಸರ್ಜಿಕಲ್ ಸೂಜಿ ಮತ್ತು ದಾರವನ್ನು ಬಳಸಿದ (Using a surgical needle and thread to sew a shoe) ಘಟನೆ ನಡೆದಿದ್ದು, ಈ ಕುರಿತು ವಿಡಿಯೋವೊಂದು ವೈರಲ್ ಆಗುತ್ತಿದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಆಸ್ಪತ್ರೆಯ ಬಟ್ಟೆ ಧರಿಸಿದ್ದ ವಿದ್ಯಾರ್ಥಿಯು (Medical student) ಶಸ್ತ್ರಚಿಕಿತ್ಸೆಗೆ ಬಳಸುವ ಸೂಜಿ ಮತ್ತು ದಾರದಿಂದ ಚಪ್ಪಲಿಯನ್ನು ಹೊಲಿಯುವುದನ್ನು
ವಿಡಿಯೋದಲ್ಲಿ ಕಾಣಬಹುದು.

ವೈದ್ಯಕೀಯ ವಿದ್ಯಾರ್ಥಿ, ರೋಗಿಯು ಮಲಗಿದ್ದ ಹಾಸಿಗೆಯ ಪಕ್ಕದ ಮೇಜಿನ ಮೇಲೆ ತನ್ನ ಕಾಲನ್ನು ಇರಿಸಿ ಹರಿದ ಪಾದರಕ್ಷೆಗಳ ಪಟ್ಟಿಯನ್ನು ಎಚ್ಚರಿಕೆಯಿಂದ ಹೊಲಿಯುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಫೇಸ್ ಮಾಸ್ಕ್ ಮತ್ತು ಸರ್ಜಿಕಲ್ ಹೆಡ್ ಕವರ್‌ ಧರಿಸಿರುವ ಆತ ವೈದ್ಯಕೀಯ ಉಪಕರಣಗಳನ್ನು ಬಳಸಿಕೊಂಡು ತನ್ನ ಚಪ್ಪಲಿಯನ್ನು ಹೊಲಿದಿದ್ದಾನೆ.

ಘಟನೆಯ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಘಟನೆ ನಡೆದ ಆಸ್ಪತ್ರೆಯ ನಿಖರವಾದ ಸ್ಥಳ ತಿಳಿದು ಬಂದಿಲ್ಲ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ವಿಡಿಯೋ ನೋಡಿದ ನೆಟ್ಟಿಗರು ಕಳವಳವನ್ನು ವ್ಯಕ್ತಪಡಿಸುವ ಬದಲು ತಮಾಷೆ ಮಾಡಿದ್ದಾರೆ. ವೈದ್ಯರು ಚಮ್ಮಾರರಾಗಿದ್ದಾರೆ ಎಂದು ಒಬ್ಬರು ಕಮೆಂಟ್ ಮಾಡಿದರೆ, ವಿದ್ಯಾರ್ಥಿ ಸರ್ಜರಿ ಮಾಡಿ ಹೊಲಿಗೆ ಹಾಕುವುದನ್ನು ಚಪ್ಪಲಿ ಬಳಸಿ ಕಲಿಯುತ್ತಿದ್ದಾನೆ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವಿಡಿಯೋ ನೋಡಿ :

 

View this post on Instagram

 

A post shared by Dailynews (@dailynews24hr_7)

ಹಿಂದಿನ ಸುದ್ದಿ :Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಜನಸ್ಪಂದನ ನ್ಯೂಸ್‌, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಇಲ್ಲಿ 2025ನೇ ಸಾಲಿಗೆ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಪ್ರಕಟಿಸಿದೆ.

Women and Child Development ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಈ ಹುದ್ದೆಗಳು ಲಭ್ಯವಿವೆ.

ಇದನ್ನು ಓದಿ : Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ನೇಮಕಾತಿ ವಿವರ :

ಸಂಸ್ಥೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ (WCD Belagavi).
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ.
ಒಟ್ಟು ಹುದ್ದೆಗಳು : 558.
ಕೆಲಸದ ಸ್ಥಳ : ಬೆಳಗಾವಿ : ಕರ್ನಾಟಕ
ಅರ್ಜಿಯ ವಿಧಾನ : ಆನ್‌ಲೈನ್‌ (Online).

ಇದನ್ನು ಓದಿ : ಖ್ಯಾತ TV ನಿರೂಪಕಿಯ ಖಾಸಗಿ ವಿಡಿಯೋ ವೈರಲ್.!

ಹುದ್ದೆಗಳ ವಿಂಗಡಣೆ ಪ್ರಾಜೆಕ್ಟ್ ಪ್ರಕಾರ :

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ಹಂಚಿಕೆ :

ಅಂಗನವಾಡಿ                          – ಕಾರ್ಯಕರ್ತೆ : 15                   | ಸಹಾಯಕಿ : 41
ಅಥಣಿ                                  – ಕಾರ್ಯಕರ್ತೆ : 9                     | ಸಹಾಯಕಿ : –
ಬೈಲಹೊಂಗಲ                        – ಕಾರ್ಯಕರ್ತೆ : 6                     | ಸಹಾಯಕಿ : 30
ಬೆಳಗಾವಿ (ಗ್ರಾಮೀಣ)                – ಕಾರ್ಯಕರ್ತೆ : 4                     | ಸಹಾಯಕಿ : 44
ಬೆಳಗಾವಿ (ನಗರ)                     – ಕಾರ್ಯಕರ್ತೆ : –                     | ಸಹಾಯಕಿ : 37
ಚಿಕ್ಕೋಡಿ                              – ಕಾರ್ಯಕರ್ತೆ : 6                      | ಸಹಾಯಕಿ : 21
ಗೋಕಾಕ                              – ಕಾರ್ಯಕರ್ತೆ : 4                      | ಸಹಾಯಕಿ : 28
ಹುಕ್ಕೇರಿ                                – ಕಾರ್ಯಕರ್ತೆ : 7                      | ಸಹಾಯಕಿ : 21
ಕಾಗವಾಡ                             – ಕಾರ್ಯಕರ್ತೆ : 6                       | ಸಹಾಯಕಿ : 26
ಖಾನಾಪುರ                            – ಕಾರ್ಯಕರ್ತೆ : 8                       | ಸಹಾಯಕಿ : 33
ಕಿತ್ತೂರು                               – ಕಾರ್ಯಕರ್ತೆ : 3                       | ಸಹಾಯಕಿ : 10
ನಿಪ್ಪಾಣಿ                               – ಕಾರ್ಯಕರ್ತೆ : 10                     | ಸಹಾಯಕಿ : 53
ರಾಯಭಾಗ                            – ಕಾರ್ಯಕರ್ತೆ : 11                     | ಸಹಾಯಕಿ : 64
ರಾಮದುರ್ಗ                           – ಕಾರ್ಯಕರ್ತೆ : 5                       | ಸಹಾಯಕಿ : 25
ಸವದತ್ತಿ                                – ಕಾರ್ಯಕರ್ತೆ : 7                       | ಸಹಾಯಕಿ : 18
ಯರಗಟ್ಟಿ                              – ಕಾರ್ಯಕರ್ತೆ : 3                       | ಸಹಾಯಕಿ : 3

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ವಿದ್ಯಾರ್ಹತೆ :

  • ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ PUC ತರಗತಿ ಉತ್ತೀರ್ಣ/ಡಿಪ್ಲೊಮ ಇಸಿಸಿಇ/ತತ್ಸಮಾನ ಶಿಕ್ಷಣ ಪಾಸ್.
  • ಅಂಗನವಾಡಿ ಸಹಾಯಕಿ : ಕನಿಷ್ಠ SSLC ತರಗತಿ ಉತ್ತೀರ್ಣ.

ವಯೋಮಿತಿ :

  • ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಇರಬೇಕು.

ವಯೋಮಿತಿ ಸಡಿಲಿಕೆ :

  • ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ,
  • ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಅರ್ಜಿ ಶುಲ್ಕ :

  • ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ವೇತನ :

  • INR 10000 to 15000/month.

ಆಯ್ಕೆ ವಿಧಾನ :

  • ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿ(Merit List) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಜಿ ಸಲ್ಲಿಸುವ ಮೊದಲು, e-mail, Mobile number, ಅರ್ಹತೆಯ ದಾಖಲೆಗಳನ್ನು ತಯಾರಿಸಿ.
  • ಅಧಿಕೃತ ವೆಬ್‌ಸೈಟ್‌ ಮೂಲಕ Online ಅರ್ಜಿ ಸಲ್ಲಿಸಿ.
  • ಎಲ್ಲಾ ಅಗತ್ಯ ದಾಖಲೆಗಳನ್ನು Upload ಮಾಡಿ.
  • ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ Save ಮಾಡಿಕೊಂಡು ಇಟುಕೊಳ್ಳಿ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ : 18 ಏಪ್ರಿಲ್ 2025.
  • ಅಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 20 ಮೇ 2025.

ಪ್ರಮುಖ ಲಿಂಕ್‌ :

Disclaimer : The above given information is available On online, candidates should check it properly before applying. This is for information only.

Food : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ (Food) ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.

ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರ (Food) ವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 02 ರ ದ್ವಾದಶ ರಾಶಿಗಳ ಫಲಾಫಲ.!

ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ (Food) ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ :

Food

* ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿ/ಆಹಾರ (Food) ಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.

* ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.

ಇದನ್ನು ಓದಿ : Hukkeri : ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ; ಪಿಎಸ್‌ಐ ಸಸ್ಪೆಂಡ್.!

* ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.

* ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ (Food) ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.

* ಚೀಸ್ (Cheese) ಅಧಿಕವಾಗಿರುವ ಆಹಾರ (Food) ವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

* ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.

* ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

smartphone

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಸ್ಮಾರ್ಟ್ ಫೋನ್ ಎಲ್ಲರ ಕೈಯಲ್ಲಿರುತ್ತದೆ. ಆದರೆ Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಿರಿ.

ಸ್ಮಾರ್ಟ್​​ಫೋನ್ ಚಾರ್ಜ್ ಮಾಡುವುದು ಎಲ್ಲರ ಬದುಕಿನ ದೈನಂದಿನ ಭಾಗವಾಗಿ (Daily part of life) ಬಿಟ್ಟಿದೆ. ಸ್ಮಾರ್ಟ್​​ಫೋನ್ ಬಳಕೆ ಮಾಡುವವರಲ್ಲಿ ಹೆಚ್ಚಿನವರಿಗೆ ಕಾಡುವ ಸಮಸ್ಯೆಯೆಂದರೆ ಬ್ಯಾಟರಿ ಸಮಸ್ಯೆ.

ಎಷ್ಟೇ ಜಾಗರೂಕತೆಯಿಂದ ಇದ್ದರೂ ಸಹ ಸ್ಮಾರ್ಟ್​​ಫೋನ್ ಬ್ಯಾಟರಿ ಒಂದಲ್ಲಾ ಒಂದು ದಿನ ಅದರ ಅವಧಿ ಮುಗಿಯುತ್ತದೆ. ಬ್ಯಾಟರಿ ಹಾಳಾದಂತೆ ಮೊಬೈಲ್​ ಚಾರ್ಜ್ ಆಗುವುದು ಸಹ ನಿಧಾನವಾಗುತ್ತದೆ.

ನೀವು ಹೊರಗಿರುವಾಗ ಮತ್ತು ಚಾರ್ಜರ್ ನಿಮ್ಮೊಂದಿಗೆ ಇಲ್ಲದಿದ್ದಾಗ, ತೊಂದರೆ ಹೆಚ್ಚಾಗುತ್ತದೆ. ಇದರಿಂದಾಗಿ ಹಲವು ಪ್ರಮುಖ ಕೆಲಸಗಳನ್ನು ಸಹ ಮಾಡಲಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಫೋನಿನ ಬ್ಯಾಟರಿ ಸ್ವಲ್ಪ ಹೆಚ್ಚು ಬಾಳಿಕೆ ಬರುವಂತೆ ಹೇಗೆ ಮಾಡುವುದು ಎಂಬುದನ್ನು ತಿಳಿಯುವುದು ಅಗತ್ಯ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಚಾರ್ಜ್ ಗೆ ಇಟ್ಟು ಮೊಬೈಲ್‌ನಲ್ಲಿ ವಿಡಿಯೋ ನೋಡುವುದು, ಗೇಮ್ ಆಡುವುದು, ಕರೆ ರಿಸೀವ್ ಮಾಡುವುದು ಹೆಚ್ಚು ಅಪಾಯಕಾರಿ. ಇದರಿಂದ ಫೋನ್‌ಗಳು ಹೆಚ್ಚು ಬಿಸಿಯಾಗುತ್ತವೆ. ಯಾವಾಗ ಬೇಕಾದರೂ ಸ್ಫೋಟಗೊಂಡು (blast) ಭಾರಿ ಅಪಾಯ ಸಂಭವಿಸಬಹುದು. ಇದನ್ನು ತಪ್ಪಿಸಿ.

* ಫೋನ್ ಪಡೆದ ಕೆಲವು ವರ್ಷಗಳ ನಂತರವೂ ಮೂಲ ಚಾರ್ಜಿಂಗ್ ಕೇಬಲ್ ಮತ್ತು ಪ್ಲಗ್ ಹೊಂದಿದ್ದರೆ ಅದನ್ನು ಬದಲಾಯಿಸುವುದು ಉತ್ತಮ. ಅಗ್ಗದ ಬದಲಿಗೆ ಹೆಚ್ಚು ಗುಣಮಟ್ಟದ ಚಾರ್ಜಿಂಗ್ ಕೇಬಲ್ ಮತ್ತು ಪ್ಲಗ್ ಖರೀದಿಸಿ (Buy a quality charging cable and plug).

* ಆಧುನಿಕ ಫೋನ್‌ಗಳು ಬಹುತೇಕವಾಗಿ ಪುನರ್ ಭರ್ತಿ ಮಾಡಬಹುದಾದ ಲಿಥಿಯಂ- ಐಯಾನ್ ಬ್ಯಾಟರಿಗಳನ್ನು ಬಳಸುತ್ತವೆ. ಈ ಬ್ಯಾಟರಿಗಳಿಗೆ ಹೆಚ್ಚು ಸಂಗ್ರಹ ಸಾಮರ್ಥ್ಯ ಇದೆ. ಆದರೆ ಇವು ಕೆಲವು ಮಿತಿಗಳನ್ನು ಹೊಂದಿವೆ. ನಿರ್ದಿಷ್ಟವಾಗಿ ಹೇಳುವುದಾದರೆ ಸಂಪೂರ್ಣವಾಗಿ ಬರಿದಾಗಲು ಅಥವಾ ಈಗಾಗಲೇ ತುಂಬಿರುವಾಗ ಚಾರ್ಜ್ ಆಗಲು ಈ ಬ್ಯಾಟರಿಗಳು ಸೂಕ್ತವಲ್ಲ.

* ನಿರ್ದಿಷ್ಟ ಗಂಟೆಗಳ ಕಾಲ ಮಾತ್ರ ಫೋನ್ ಅನ್ನು ಚಾರ್ಜ್ ಮಾಡಿ. ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ಚಾರ್ಜ್ (Do not charge for longer than the specified time) ಮಾಡಲು ಇಡದಿರಿ. ಬ್ಯಾಟರಿ ಶೇ. 100 ಆದಾಗ ಕೂಡಲೇ ಅನ್‌ ಪ್ಲಗ್ ಮಾಡಿ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಬಹಳಷ್ಟು ಫೋನ್‌ಗಳು ತುಂಬಿದ ಅನಂತರ ಚಾರ್ಜ್ ಆಗುವುದನ್ನು ನಿಲ್ಲಿಸುವ ಸಿಸ್ಟಮ್‌ಗಳನ್ನು ಒಳಗೊಂಡಿವೆ. ಆದರೆ ಇವುಗಳ ಕಾರ್ಯ ವಿಧಾನದ ಮೇಲೆ ನೀವು ಅನ್‌ ಪ್ಲಗ್ ಮಾಡದೇ ಇದ್ದರೆ ಋಣಾತ್ಮಕ ಪರಿಣಾಮ ಬೀರಬಹುದು.

* ಮೊಬೈಲ್‌ನಲ್ಲಿ ಕೆಲವು ಆಪ್‌ಗಳು ಮೊಬೈಲ್ ಬ್ಯಾಟರಿ ಲೈಫ್ ಅನ್ನು ಉಳಿಸುತ್ತದೆ. ಇಂತಹ ಆಪ್‌ಗಳನ್ನು ಡೌನ್ ಲೋಡ್ ಮಾಡಿಕೊಳ್ಳಿ. ಸಾಧ್ಯವಾದಷ್ಟು ಮೊಬೈಲ್‌ನಲ್ಲಿ ಬ್ಯಾಟರಿ ಸೇವ್ ಮೋಡ್ ಬಳಸಿ. ಅನಗತ್ಯವಾದ ಆಪ್‌ಗಳ ನೋಟಿಫಿಕೇಶನ್‌ಗಳನ್ನು ಆಫ್ ಮಾಡಿ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

* ಇನ್ನು ಪೋನ್ ನ್ನು ಬೆಚ್ಚಗಿನ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡಬೇಡಿ (Do not keep in a warm place). ಯಾಕೆಂದರೆ ಬ್ಯಾಟರಿಯ ಆರೋಗ್ಯಕ್ಕಿಂತ ನಿಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ನೀಡಿ. ಫೋನ್‌ಗಳನ್ನು ಹೆಚ್ಚು ಚಾರ್ಜ್ ಮಾಡುವುದರಿಂದ ಬ್ಯಾಟರಿ ತುಂಬಿ ಗಮನಾರ್ಹವಾದ ಉಷ್ಣತೆಗೆ ಕಾರಣವಾಗುತ್ತದೆ. ಇದು ಮೊಬೈಲ್ ಸ್ಫೋಟಕ್ಕೂ ಕಾರಣವಾಗಬಹುದು. ಹೀಗಾಗಿ ಮೊಬೈಲ್ ಅನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡುವುದು

ಖ್ಯಾತ TV ನಿರೂಪಕಿಯ ಖಾಸಗಿ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಪಾಕಿಸ್ತಾನದ ಟಿವಿ ನಿರೂಪಕಿ ಹಾಗೂ ಟಿಕ್‌ಟಾಕ್ ತಾರೆಯ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದ್ದು, ಈ ಲೀಕ್ ಆದ ವಿಡಿಯೋ ನಂದಲ್ಲ. ಇದನ್ನು ಯಾರೋ ಬೇಕಂತಾನೆ ಉದ್ದೇಶಪೂರ್ವಕವಾಗಿ ಸೃಷ್ಟಿಸಿ ಹಂಚಿಕೆ ಮಾಡಿದ್ದಾರೆ ಎಂದು ನಿರೂಪಕಿ ಸಾಜಲ್ ಮಲಿಕ್ ಹೇಳಿದ್ದಾರೆ.

ಸಾಜಲ್ ಮಲಿಕ್ ಅವರು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಯಾಕೆಂದರೆ ಅವರ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Private video goes viral on social media) ಆಗಿದೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಅವರು ತಮ್ಮ ಗೆಳೆಯನೊಂದಿಗೆ ಖಾಸಗಿ ಕ್ಷಣಗಳಲ್ಲಿ ಇದ್ದಂತೆ ಈ ವಿಡಿಯೋದಲ್ಲಿ ದೃಶ್ಯವಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಅವರು ಮತ್ತು ಅವರ ಗೆಳೆಯನೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುತ್ತಿರುವ ದೃಶ್ಯವಿದೆ ಎಂದು ವರದಿಯಾಗಿದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಈ ಬಗ್ಗೆ ಮಲಿಕ್ ಅವರು ಈ ವಿಡಿಯೋ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಖ್ಯಾತಿಗೆ ಹಾನಿ ಉಂಟು ಮಾಡಲು ಇದನ್ನು ಉದ್ದೇಶಪೂರ್ವಕವಾಗಿ (Intent to damage reputation) ವೈರಲ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೇ ಅವರು ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಗೆ (FIA) ದೂರು ಸಲ್ಲಿಸಿದ್ದಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಕೆಲ ದಿನಗಳಿಂದ ಅನೇಕ ಪಾಕಿಸ್ತಾನಿ ಸಾಮಾಜಿಕ ಮಾಧ್ಯಮ ತಾರೆಯರಾದ ಇಮ್ಷಾ ರೆಹ್ಮಾನ್, ಮಿನಾಹಿಲ್ ಮಲಿಕ್ ಮತ್ತು ಮಥಿರಾ ಮುಂತಾದ ಟಿಕ್‌ಟಾಕ್ ತಾರೆಗಳ ಖಾಸಗಿ ವಿಡಿಯೋಗಳು ಲೀಕ್ ಆಗಿರುವ ಘಟನೆಗಳು ನಡೆದಿವೆ.

https://x.com/Alikhaok/status/1914517121737920686

ಹಿಂದಿನ ಸುದ್ದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

* ಇನ್ನು ಪೋನ್ ನ್ನು ಬೆಚ್ಚಗಿನ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡಬೇಡಿ (Do not keep in a warm place). ಯಾಕೆಂದರೆ ಬ್ಯಾಟರಿಯ ಆರೋಗ್ಯಕ್ಕಿಂತ ನಿಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ನೀಡಿ. ಫೋನ್‌ಗಳನ್ನು ಹೆಚ್ಚು ಚಾರ್ಜ್ ಮಾಡುವುದರಿಂದ ಬ್ಯಾಟರಿ ತುಂಬಿ ಗಮನಾರ್ಹವಾದ ಉಷ್ಣತೆಗೆ ಕಾರಣವಾಗುತ್ತದೆ. ಇದು ಮೊಬೈಲ್ ಸ್ಫೋಟಕ್ಕೂ ಕಾರಣವಾಗಬಹುದು. ಹೀಗಾಗಿ ಮೊಬೈಲ್ ಅನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡುವುದು ಒಳಿತು.

 

Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವ ಪ್ರೇಮಿಗಳಿಬ್ಬರು ಲಿಫ್ಟ್‌ನ ಒಳಗಡೆ ಲಿಪ್ -‌ ಲಾಕ್ ಮಾಡಿದ ಘಟನೆ ವಿಡಿಯೋ ಸದ್ಯ ಸಾಲಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಲಿಫ್ಟ್‌ ಅಥವಾ ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದು ಸಮಾಜದ (ಸಾಂಸ್ಕೃತಿಕ) ವಿರುದ್ಧವಾಗಿದೆ. ಇಂತಹ ಕೃತ್ಯಗಳು ಇತರರಿಗೆ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಿಗೆ ಅನಾನುಕೂಲನ್ನುಂಟು ಮಾಡಬಹುದು.

ಇದನ್ನು ಓದಿ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ 27 ಜನರ ಸಾವು.?

ಕೆಲವು ದೇಶಗಳಲ್ಲಿ, “ಸಾರ್ವಜನಿಕ ಪ್ರೀತಿ ಪ್ರದರ್ಶನ” (PDA) ಅನ್ನು ಕಾನೂನು ಬದ್ಧವಾಗಿ ನಿಷೇಧಿಸಬಹುದು.

ನೈತಿಕ ಮತ್ತು ಸಾಂಸ್ಕೃತಿಕ ಸಮತೋಲನ :

ಪ್ರೀತಿಯನ್ನು ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಸಮಯ, ಸ್ಥಳ ಮತ್ತು ಪರಿಸ್ಥಿತಿಗೆ ಸೂಕ್ಷ್ಮತೆ ಇರಬೇಕು. “ಲಿಫ್ಟ್” ಖಾಸಗಿ ಸ್ಥಳವಲ್ಲ ಅದೊಂದು ಸಾರ್ವಜನಿಕ ಸೌಲಭ್ಯ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಪ್ರತಿಯೊಬ್ಬರಿಗೂ ಪ್ರೀತಿಯನ್ನು ತೋರಿಸುವ ಹಕ್ಕಿದೆ. ಆದಾಗ್ಯೂ, ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಮತ್ತು ಸಾಂಸ್ಕೃತಿಕ ಗಡಿಗಳನ್ನು ಗೌರವಿಸುವುದು ನಮ್ಮೇಲ್ಲರ ಜವಾಬ್ದಾರಿಯ ಭಾಗವಾಗಿದೆ.

ವಿಡಿಯೋದಲ್ಲೇನಿದೆ :

ವೈರಲ್‌ ಆಗಿರೋ ವಿಡಿಯೋದಲ್ಲಿ ಹದಿಹರೆಯದ ಯುವಕ ಮತ್ತು ಇಬ್ಬರು ಯುವತಿಯರು ಲಿಫ್ಟ್‌ ಒಳಗೆ ಎಂಟ್ರಿಯಾಗುತ್ತಾರೆ. ಲಿಫ್ಟ್‌ ಒಳಗೆ ಬಂದೊಡನೇ ಓರ್ವ ಯುವತಿ ಮತ್ತು ಯುವಕ ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ವಿಚಿತ್ರ ಅಂದ್ರೆ ಇನ್ನೊಬ್ಬ ಹುಡುಗಿ ಅದನ್ನು ನೋಡುತ್ತಿರುವ ದೃಶ್ಯವು ಸಹ ವಿಡಿಯೋದಲ್ಲಿದೆ. ಲಿಫ್ಟ್​ ಒಳಗಡೆ ಈ ಪ್ರೇಮಿಗಳಿಗೆ ತಮ್ಮ ತಲೆಯ ಮೇಲಿನ ಮೂಲೆಯಲ್ಲಿ ಕ್ಯಾಮೆರಾ ಇರುವುದು ಅರಿವಿಗೆ ಬಾರದೇ ಲಿಫ್ಟ್​ ಒಳಗೆ ರೊಮ್ಯಾನ್ಸ್​ ಮಾಡಿದ್ದಾರೆ.

‘ಜೋಕರ್ ಆಫ್ ಇಂಡಿಯಾ’ (Joker of India) ಎಂಬ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೋವನ್ನು ಲಿಫ್ಟ್‌ನ ಒಳಗಡೆ ಇದ್ದ ಸಿಸಿಟಿವಿ ಕ್ಯಾಮೆರಾ ಸರೆಹಿಡಿದಿರುವ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನು ಓದಿ : Health : ಮಧ್ಯಾಹ್ನ ಊಟದ ಬಳಿಕ ಗಂಟೆಗಟ್ಟಲೆ ನಿದ್ದೆ ಮಾಡ್ತೀರಾ.?

ಸದ್ಯ ಘಟನೆ ಯಾವ ಸ್ಥಳದಲ್ಲಿ, ಎಂದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಇದೆ ಎಪ್ರಿಲ್‌ 21 ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಯವರೆಗೆ 114.1K Views ಆಗಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಓದಿನತ್ತ ಗಮನ ಹರಿಸಬೇಕಾದ ವಯಸ್ಸಿನಲ್ಲಿ ಇಂತಹ ನಡವಳಿಕೆ ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೋ ನೋಡಿ :

https://twitter.com/i/status/1914216549856014840

ಹಿಂದಿನ ಸುದ್ದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಜನಸ್ಪಂದನ ನ್ಯೂಸ್‌, ನೌಕರಿ : ಉದ್ಯೋಗ ಹುಡಕುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಭರ್ಜರಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಹುದ್ದೆಗಳ ಬಗ್ಗೆ ಮಾಹಿತಿ :

  • ನೇಮಕಾತಿ ಪ್ರಾಧಿಕಾರ : IRCTC.
  • ಹುದ್ದೆಗಳ ಹೆಸರು : ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಇತರ ಖಾಲಿ ಹುದ್ದೆ.
  • ಅರ್ಜಿ ಸಲ್ಲಿಕೆ ವಿಧಾನ : ಆನ್‌ಲೈನ್ (Online).

ವಿದ್ಯಾರ್ಹತೆ :

  • ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ Degree, B.Sc, B.Tech ಅಥವಾ B,E ಪದವಿ ಪಡೆದಿರಬೇಕು.

ವೇತನ :

  • ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 67,000/- ರೂಪಾಯಿ ವೇತನ ನೀಡಲಾಗುವುದು.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಯೋಮಿತಿ :

  • ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ.

ವಯೋಮಿತಿ ಸಡಿಲಿಕೆ :

  • ನಿಯಮಾನುಸಾರ ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಜಾತಿ ಅಭ್ಯರ್ಥಿಗಳಿಗೆ ಒಂದಷ್ಟು ಸಡಿಲಿಕೆ ಸಿಗಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025.

Note : ಈಗಾಗಲೇ ಬೇರೆ ಬೇರೆ ರಂಗದಲ್ಲಿ ಕೆಲಸ ಮಾಡಿದ ಅರ್ಹರು ಸಹ ಅರ್ಜಿ ಸಲ್ಲಿಸಬಹುದಾಗಿದೆ. 

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಪ್ರಮುಖ ಲಿಂಕ್‌ :

  • ಆಸಕ್ತ ಅಭ್ಯರ್ಥಿಗಳು ಕೂಡಲೇ ನೀವು IRCTC ಯ ಅಧಿಕೃತ ವೆಬ್‌ಸೈಟ್ https://irctc.com/ ಗೆ ಭೇಟಿ ನೀಡಬೇಕು.

ಅಭ್ಯರ್ಥಿಗಳ ಆಯ್ಕೆ ಹೇಗೆ.?

  • ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ.
  • ಬದಲಾಗಿ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಮತ್ತು ದಾಖಲೆಗಳ ಪರಿಶೀಲನೆ ಮತ್ತು
  • ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

Note : ದಾಖಲಾತಿ ಪರಿಶೀಲನೆ ವೇಳೆ ಒಂದು ಪಟ್ಟಿ ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಆಯ್ಕೆ ಆದವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

Disclaimer : The above given information is available On online, candidates should check it properly before applying. This is for information only.