Wednesday, September 17, 2025

Janaspandhan News

Home Blog Page 9

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೆಚ್ಚಿನ ಜನರು ಹೊಟ್ಟೆಯಲ್ಲಿ ಗ್ಯಾಸ್ (Gas) ರಚನೆಯ ಸಮಸ್ಯೆಯಿಂದ ಬಳಲುತ್ತಾರೆ. ವಿಶೇಷವಾಗಿ ಊಟದ ನಂತರ ಉಬ್ಬುವುದು, ಎದೆ ಉರಿಯುವುದು ಹಾಗೂ ಕೆಳ ಬೆನ್ನು ನೋವು ಕಂಡುಬರುವುದೇ ಸಾಮಾನ್ಯ.

ಹೊಟ್ಟೆಯಲ್ಲಿ ಗ್ಯಾಸ್‌ (Gas) ಉಂಟಾದಾಗ ಎದೆಯುರಿ, ಉಬ್ಬುವಿಕೆ ಅಥವಾ ವಾಯು ತುಂಬಿದ ಅನುಭವ ಕಾಣಿಸಬಹುದು. ಇದಕ್ಕೆ ಕಾರಣವಾಗಿ ಗಾಳಿಯನ್ನು ನುಂಗುವುದು, ಬೀನ್ಸ್ ಮತ್ತು ಮಸೂರದಂತಹ ಕೆಲವು ಆಹಾರಗಳು, ಕಾರ್ಬೊನೇಟೆಡ್ ಪಾನೀಯಗಳು, ಬೇಗನೆ ತಿನ್ನುವುದು, ಲ್ಯಾಕ್ಟೋಸ್ ಅಸಹಿಷ್ಣುತೆ, ಕೆರಳಿಸುವ ಕರುಳಿನ ಸಮಸ್ಯೆಗಳು (IBS) ಮತ್ತು ಅಸಮರ್ಪಕ ಜೀರ್ಣಕ್ರಿಯೆ ಕಾರಣವಾಗಬಹುದು.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!

ಅನೇಕ ಬಾರಿ ಗ್ಯಾಸ್ (Gas) ಹೊಟ್ಟೆಯಲ್ಲಿ ಸಿಲುಕಿಕೊಂಡು ಸರಿಯಾಗಿ ಹೊರಬಾರದಿದ್ದರೆ ತೀವ್ರ ನೋವು ಉಂಟಾಗಬಹುದು. ಆಯುರ್ವೇದ ತಜ್ಞರ ಪ್ರಕಾರ, ಈ ಸಮಸ್ಯೆಯನ್ನು ತಗ್ಗಿಸಲು ಮನೆಮದ್ದಿನಾಗಿ ಕ್ಯಾಸ್ಟರ್ ಆಯಿಲ್ ಬಳಸುವುದು ಉತ್ತಮ ಪರಿಹಾರವಾಗಿದೆ.

ಕ್ಯಾಸ್ಟರ್ ಆಯಿಲ್ ಬಳಸುವ ವಿಧಾನ :
  • ಪ್ರತಿದಿನ ಸ್ನಾನ ಮಾಡಿದ ನಂತರ ಮತ್ತು ಮಲಗುವ ಮೊದಲು, ಎರಡು ಹನಿ ಕ್ಯಾಸ್ಟರ್ ಆಯಿಲ್ ತೆಗೆದುಕೊಂಡು ಹೊಕ್ಕುಳಿನ ಮೇಲೆ ಹಚ್ಚಬೇಕು.
  • ಬೇಕಾದರೆ ಕೆಳ ಬೆನ್ನಿನ ಭಾಗಕ್ಕೆ ಲಘು ಮಸಾಜ್ ಕೂಡ ಮಾಡಬಹುದು.
  • ಕನಿಷ್ಠ 20 ರಿಂದ 21 ದಿನಗಳವರೆಗೆ ಈ ವಿಧಾನವನ್ನು ಅನುಸರಿಸಿದರೆ ಗ್ಯಾಸ್ ಸಂಬಂಧಿತ ತೊಂದರೆ ಕಡಿಮೆಯಾಗಬಹುದು ಎಂದು ತಜ್ಞರು ಹೇಳಿದ್ದಾರೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಪ್ರಯೋಜನಗಳು :

ಆಯುರ್ವೇದ ಗ್ರಂಥಗಳಲ್ಲಿ ಈ ವಿಧಾನವನ್ನು ‘ಕಟಿ-ಗುಹ್ಯ-ಪೃಷ್ಠ ಶೋಧನಾಶಕ’ ಎಂದು ಉಲ್ಲೇಖಿಸಲಾಗಿದೆ. ಇದು ದೇಹದ ವಾತ ದೋಷ ನಿಯಂತ್ರಿಸಲು ಸಹಾಯಕವಾಗಿದ್ದು, ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಹೊಟ್ಟೆಯಲ್ಲಿ ಅನಿಲ ಸಿಲುಕಿಕೊಂಡು ಬೆನ್ನು ನೋವು ಉಂಟಾದಾಗ ಈ ವಿಧಾನ ಪ್ರಯೋಜನಕಾರಿ.

ಗಮನಿಸಬೇಕಾದ ವಿಷಯ :

ಕ್ಯಾಸ್ಟರ್ ಆಯಿಲ್ ಸ್ವಭಾವತಃ ಬಿಸಿಯಾಗಿದೆ. ಆದ್ದರಿಂದ, ದೇಹ ಅಥವಾ ಹೊಟ್ಟೆ ಈಗಾಗಲೇ ಬಿಸಿಯಾಗಿರುವವರಿಗೆ ಮೊದಲ ದಿನಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಹಚ್ಚುವುದು ಸೂಕ್ತ. ಯಾವುದೇ ತೊಂದರೆ ಕಾಣಿಸದಿದ್ದರೆ ಕ್ರಮೇಣ ಪ್ರಮಾಣವನ್ನು ಹೆಚ್ಚಿಸಬಹುದು.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ಇನ್ನೊಂದು ವಿಧಾನವೆಂದರೆ, ಈ ತೊಂದರೆಯನ್ನು ಕಡಿಮೆ ಮಾಡಲು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡುವುದು ಮುಖ್ಯ. ನಿಂಬೆ ನೀರು ಸೇವನೆ, ಶುಂಠಿ ಚಹಾ ಕುಡಿಯುವುದು ಮತ್ತು ಉಬ್ಬುವಿಕೆಗೆ ಕಾರಣವಾಗುವ ಆಹಾರಗಳನ್ನು ತಪ್ಪಿಸುವುದು ಪರಿಣಾಮಕಾರಿ. ಆದರೆ, ಗ್ಯಾಸ್ (Gas) ಸಮಸ್ಯೆ ನಿರಂತರವಾಗಿದ್ದರೆ ಅಥವಾ ತೀವ್ರವಾಗಿದ್ದರೆ ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.

ಸಂಪಾದಕೀಯ : ಈ ವಿಧಾನವನ್ನು ಅನುಸರಿಸುವ ಮೂಲಕ ಗ್ಯಾಸ್ (Gas) ಸಮಸ್ಯೆಯಿಂದ ಸ್ವಾಭಾವಿಕ ಪರಿಹಾರ ಪಡೆಯಬಹುದು.


PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

pgcil

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

fenugreek ನೀರಿನ ಅದ್ಭುತ ಪ್ರಯೋಜನಗಳು : 2 ವಾರಗಳ ಸೇವನೆಯಿಂದ ಏನಾಗುತ್ತದೆ.?
ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

0

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

instagram-love

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News


Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.

ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!

ಜನಸ್ಪಂದನ ನ್ಯೂಸ್‌, ಕಲಬುರಗಿ : ಕಲಬುರಗಿ ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಅಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ (Student) ಬುಧವಾರ ಮಧ್ಯಾಹ್ನ 2:30ರ ಹೊತ್ತಿಗೆ ಶೌಚಾಲಯದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಬೆಳವಣಿಗೆ ತಡವಾಗಿ ಹೊರಬಂದಿದ್ದು, ಶಿಕ್ಷಣ ಇಲಾಖೆ ಹಾಗೂ ಸ್ಥಳೀಯ ಸಮಾಜದಲ್ಲಿ ಆಘಾತ ಮೂಡಿಸಿದೆ. ವಸತಿ ನಿಲಯದಲ್ಲಿ ಉಳಿಯುತ್ತಿರುವ ಇತರ ವಿದ್ಯಾರ್ಥಿನಿ (Student) ಯರ ಪಾಲಕರಲ್ಲಿಯೂ ಈ ಘಟನೆ ಆತಂಕ ಹೆಚ್ಚಿಸಿದೆ.

ತಾಯಿ ಮತ್ತು ಮಗು ಸುರಕ್ಷಿತ :

ಘಟನೆ ತಿಳಿದು ತಕ್ಷಣವೇ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆಡಳಿತದ ನಿರ್ಲಕ್ಷ್ಯ?

ವಸತಿ ನಿಲಯದ ಮೇಲ್ವಿಚಾರಕಿ ಗೀತಾ, “ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ” ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ ಶಾಲೆಯ ಪ್ರಾಂಶುಪಾಲ ಬಸ್ಸಮ್ಮ ಅವರು, “ವಿದ್ಯಾರ್ಥಿನಿ (Student) ಗರ್ಭಿಣಿಯಾಗಿದ್ದ ಲಕ್ಷಣವೂ ನಮಗೆ ಕಾಣಿಸಿರಲಿಲ್ಲ. ಈ ಘಟನೆ ನಮಗೂ ಆಘಾತ ಉಂಟುಮಾಡಿದೆ. ವಿದ್ಯಾರ್ಥಿನಿಯ ಮದುವೆ ಆಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪೋಷಕರು ನಮಗೆ ತಿಳಿಸಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗದ ಕ್ರಮ :

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸುಂಬೆ ಅವರು, “ಘಟನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿ (Student) ಗರ್ಭಧಾರಣೆಗೆ ಕಾರಣ ಯಾರು?

ವಿದ್ಯಾರ್ಥಿನಿ (Student) ಗರ್ಭಿಣಿಯಾಗಲು ಕಾರಣ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿ ಈ ಬಗ್ಗೆ ಮೌನವಾಗಿದ್ದಾಳೆಂದು ವಸತಿ ನಿಲಯದ ಆಡಳಿತ ವರ್ಗ ಹೇಳಿದೆ. ಸಂಬಂಧಿಕರು ಕಾರಣವಾ, ನಿಲಯದ ಸಿಬ್ಬಂದಿ ಕಾರಣವಾ ಅಥವಾ ಹೊರಗಿನವರು ಕಾರಣವಾ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಬಯಲಿಗೆಳೆದು, ಪೋಷಕರಲ್ಲಿ ಗಂಭೀರ ಆತಂಕ ಹುಟ್ಟಿಸಿದೆ.


ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ.!

Health Insurance

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

Health Insurance 1

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬೆಳಗಾವಿ (Belagavi) ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ :

ಹುಬ್ಬಳ್ಳಿಯಿಂದ ಪುಣೆಯ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ‘ಗೋಗಟೆ’ ಸಂಸ್ಥೆಗೆ ಸೇರಿದ ಬಸ್ ಬೆಳಗಾವಿ (Belagavi) ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದುದಾಗಿ ತಿಳಿದುಬಂದಿದೆ.

ಅಪಘಾತ ಸಂಭವಿಸಿದ ಸಂದರ್ಭದಲ್ಲಿ ವಾಹನದಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಇದ್ದರು. ಅಪಘಾತದ ನಂತರಹಿರೇಬಾಗೇವಾಡಿ (Belagavi) ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದರು.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ಬಸ್‌ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು, ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ (Belagavi) ಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ದುರಂತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಸಂಚಾರವನ್ನು ಸರಾಗಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ.

ಈ ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತಾ ಕ್ರಮಗಳ ಕುರಿತು ಮತ್ತೆ ಚರ್ಚೆ ಶುರುವಾಗಿದೆ.


Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

Liver

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.


ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ.!

Health Insurance

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

Health Insurance 1

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯರನ್ನು ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಯುವಕರ ಗತಿ ಏನಾಯಿತು ಅಂತ ನೋಡಲೇ ಬೇಕಾದ ವಿಡಿಯೋ ಒಂದನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಾ.

ಹರಿಯಾಣದ ಪಾಣಿಪತ್ ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ತೊಡೆತಟ್ಟುವ ಘಟನೆ ನಡೆದಿದ್ದು, ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!

ಸಿಗ್ನಲ್ ಬಳಿ ರಸ್ತೆ ದಾಟುತ್ತಿದ್ದ ಯುವತಿಯರನ್ನು ಬೈಕ್‌ನಲ್ಲಿ ಬಂದ ಇಬ್ಬರು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದರು. ಬಳಿಕ ಅವರು ವೇಗವಾಗಿ ಪರಾರಿಯಾದರೂ, ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ವಿಡಿಯೋ ಹರಿದಾಡಿದ ಕೆಲವೇ ಗಂಟೆಗಳಲ್ಲಿ ಪಾಣಿಪತ್ ಪೊಲೀಸರು ತ್ವರಿತ ಕ್ರಮ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದರು.

ಪೊಲೀಸರ ಕ್ರಮ :

ಬಂಧನದ ನಂತರ, ಆರೋಪಿಗಳಿಗೆ ಶಿಕ್ಷೆ ನೀಡಲಾಗಿದ್ದು, ಅವರನ್ನು ಕುಂಟುತ್ತಾ ನಡೆಯುತ್ತಿರುವ ದೃಶ್ಯಾವಳಿಯನ್ನು ಪಾಣಿಪತ್ ಪೊಲೀಸರು ತಮ್ಮ ಅಧಿಕೃತ X (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಎಸ್ಪಿ ಪ್ರತಿಕ್ರಿಯೆ :

ಪಾಣಿಪತ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ಭೂಪೇಂದ್ರ ಸಿಂಗ್ (IPS) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ಯುವತಿಯರನ್ನು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ. ಮಹಿಳೆಯರ ಸುರಕ್ಷತೆ ನಮ್ಮ ಪ್ರಾಥಮಿಕ ಗುರಿ,” ಎಂದು ತಿಳಿಸಿದ್ದಾರೆ.


Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

Lemon

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

Disclaimer : This article is based on reports and information available on the internet. Janaspandhan News is not affiliated with it and is not responsible for it.

fenugreek ನೀರಿನ ಅದ್ಭುತ ಪ್ರಯೋಜನಗಳು : 2 ವಾರಗಳ ಸೇವನೆಯಿಂದ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಆರೋಗ್ಯ : ಮೆಂತ್ಯ (fenugreek) ಕೇವಲ ಅಡುಗೆಯಲ್ಲಿ ಸುವಾಸನೆ ನೀಡುವ ಮಸಾಲೆ ಮಾತ್ರವಲ್ಲ, ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ.

ಮೆಂತ್ಯದಲ್ಲಿ ಫೈಬರ್, ಪ್ರೋಟೀನ್, ಕಬ್ಬಿಣ, ಕ್ಯಾಲ್ಸಿಯಂ, ಸೋಡಿಯಂ, ಪೊಟ್ಯಾಸಿಯಂ, ವಿಟಮಿನ್-ಡಿ ಮತ್ತು ಸಿ ಮುಂತಾದ ಪೋಷಕಾಂಶಗಳು ತುಂಬಿ ತುಳುಕುತ್ತವೆ. ಈ ಅಂಶಗಳು ದೇಹವನ್ನು ಹಲವಾರು ಕಾಯಿಲೆಗಳಿಂದ ದೂರವಿಡಲು ಸಹಕಾರಿಯಾಗುತ್ತವೆ.

Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

ಮೆಂತ್ಯ (fenugreek) ದ ಕೆಲವು ಸಂಯುಕ್ತಗಳು ಇನ್ಸುಲಿನ್ ಕ್ರಿಯೆಯನ್ನು ಸುಧಾರಿಸುತ್ತವೆ, ಇದರಿಂದ ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಸಾಧ್ಯವಾಗುತ್ತದೆ. ಕರಗುವ ಫೈಬರ್ ರಕ್ತದಲ್ಲಿ ಸಕ್ಕರೆಯ ಹಠಾತ್ತನೆ ಏರಿಕೆಯನ್ನು ತಡೆಯುತ್ತದೆ.

ಹೀಗಾಗಿ, ಪ್ರತಿದಿನ ಎರಡು ವಾರಗಳ ಕಾಲ ಮೆಂತ್ಯ ನೀರನ್ನು ಸೇವಿಸಿದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎಂಬುದನ್ನು ತಿಳಿಯೋಣ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
1. ತೂಕ ನಿಯಂತ್ರಣ :

ಮೆಂತ್ಯ (fenugreek) ನೀರು ಜೀರ್ಣಾಂಗಕ್ಕೆ ಒಳ್ಳೆಯದು. ಹೆಚ್ಚಿನ ಫೈಬರ್ ಹೊಟ್ಟೆ ಬೇಗನೆ ತುಂಬಿದ ಅನುಭವ ನೀಡುತ್ತದೆ, ಹಸಿವು ಕಡಿಮೆಯಾಗುತ್ತದೆ. ಇದರಿಂದ ತೂಕ ನಿಯಂತ್ರಣಕ್ಕೆ ಸಹಾಯವಾಗುತ್ತದೆ. ಜೊತೆಗೆ ಮಲಬದ್ಧತೆ, ಆಮ್ಲೀಯತೆ ಹಾಗೂ ಹೊಟ್ಟೆ ನೋವು ನಿವಾರಣೆಯಲ್ಲಿಯೂ ಸಹಕಾರಿ.

2. ಹೃದಯದ ಆರೋಗ್ಯ :

ಮೆಂತ್ಯ (fenugreek) ನೀರಿನ ನಿಯಮಿತ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಹಾಗೂ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!
3. ಹೊಳೆಯುವ ಚರ್ಮ ಮತ್ತು ಕೂದಲು :

ಮೆಂತ್ಯ (fenugreek) ನೀರಿನಲ್ಲಿ ಇರುವ ಆಂಟಿ-ಆಕ್ಸಿಡೆಂಟ್ಸ್ ಚರ್ಮದ ಟೋನ್ ಸುಧಾರಿಸುತ್ತವೆ, ಮೊಡವೆ ಮತ್ತು ಕಲೆ ಕಡಿಮೆ ಮಾಡುತ್ತವೆ. ನೈಸರ್ಗಿಕ ಹೊಳಪನ್ನು ನೀಡುವ ಜೊತೆಗೆ ಕೂದಲಿನ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ, ತಲೆಹೊಟ್ಟು ನಿಯಂತ್ರಿಸುತ್ತದೆ.

4. ರೋಗನಿರೋಧಕ ಶಕ್ತಿ :

ಮೆಂತ್ಯ (fenugreek) ನೀರಿನಲ್ಲಿರುವ ಫೈಟೊಈಸ್ಟ್ರೊಜೆನ್‌ಗಳು ಹಾರ್ಮೋನ್‌ಗಳ ಸಮತೋಲನ ಕಾಯ್ದುಕೊಳ್ಳಲು ಸಹಕಾರಿ. ಫ್ಲೇವನಾಯ್ಡ್ ಹಾಗೂ ಪಾಲಿಫಿನಾಲ್‌ಗಳಂತಹ ಆಂಟಿ-ಆಕ್ಸಿಡೆಂಟ್ಸ್ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಸೋಂಕುಗಳಿಂದ ರಕ್ಷಣೆ ನೀಡುತ್ತವೆ.

Disclaimer : This article is based on reports and information available on the internet. Janaspandhan News is not affiliated with it and is not responsible for it.

——— ———- ———– ———– ————- ———-

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕೊಲೆ (Murder) ಮಾಡಿ ಬಾವಿಗೆ ಎಸೆದಿರುವ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಾರ್ಕಲಾ ಗ್ರಾಮದಲ್ಲಿ ನಡೆದ ಕ್ರೂರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರೇಮಿಯೊಂದಿಗೆ ಕಂಡುಬಂದ ಹಿನ್ನೆಲೆಯಲ್ಲಿ, ಆಕೆಯ ಕುಟುಂಬವೇ ಇಬ್ಬರನ್ನೂ ಕೊಂದು (Murder) ಬಾವಿಗೆ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ಕುಟುಂಬದ ಮೂವರು ಬಂಧನ :

ಈ ಘಟನೆಯಲ್ಲಿ ಮೃತಪಟ್ಟ ವಿವಾಹಿತ ಮಹಿಳೆಯ ತಂದೆ, ಅಜ್ಜ ಮತ್ತು ಮಾವ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶವಗಳನ್ನು ಹೊರತೆಗೆದಾಗ, ಇಬ್ಬರ ಕೈಕಾಲು ಕಟ್ಟಿ ಬಾವಿಯಲ್ಲಿ ಎಸೆದಿರುವುದು ಪತ್ತೆಯಾಗಿದೆ.

ಘಟನೆ ಹೇಗೆ ನಡೆದಿದೆ?

ಮೃತ ಮಹಿಳೆಯ ಮಾವ (ಗಂಡನ ತಂದೆ) ಮಹಿಳೆಯು ಪ್ರೇಮಿಯೊಂದಿಗೆ ಮನೆಯಲ್ಲೇ ಕಂಡು ಬಂದ ತಕ್ಷಣವೇ ಆಕೆಯ ತವರು ಮನೆಯವರಿಗೆ ಕರೆ ಮಾಡಿದರು. ಬಳಿಕ ಮಹಿಳೆಯ ತಂದೆ, ಅಜ್ಜ ಮತ್ತು ಮಾವ ಕಾರ್ಕಲಾ ಗ್ರಾಮಕ್ಕೆ ಬಂದು, ಇಬ್ಬರನ್ನೂ ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ.

ಹಾದಿಯಲ್ಲೇ, ಇಬ್ಬರನ್ನೂ ಬೊರ್ಜುನಿ ಹತ್ತಿರದ ಕಕ್ರಾಲಾ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 2.30ರ ಹೊತ್ತಿಗೆ ಹತ್ಯೆ (Murder) ಗೈದು ಬಾವಿಗೆ ಎಸೆದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪೊಲೀಸ್ ಮಾಹಿತಿ :

ಘಟನೆಯ ನಂತರ ಮಹಿಳೆಯ ತಂದೆ ನೇರವಾಗಿ ಉಮ್ರಿ ಪೊಲೀಸ್ ಠಾಣೆಗೆ ಬಂದು, ಇಬ್ಬರನ್ನೂ ತಾನೇ ಕೊಂದಿದ್ದೇನೆ (Murder) ಎಂದು ಒಪ್ಪಿಕೊಂಡಿದ್ದಾನೆ. ಆದರೆ ತನಿಖೆಯಲ್ಲಿ, ಈ ಹತ್ಯೆಯಲ್ಲಿ ಆಕೆಯ ಮಾವ ಮತ್ತು ಅಜ್ಜ ಸಹ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಿದೆ.

ಸದ್ಯ ಈ ಮೂವರನ್ನೂ ಬಂಧಿಸಲಾಗಿದ್ದು, ಪ್ರಕರಣದ ಕುರಿತಂತೆ ತನಿಖೆ ಮುಂದುವರೆದಿದೆ ಎಂದಿದ್ದಾರೆ.


Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

Fire

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ (Murder) ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

Health Insurance 1

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.


ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

Vitamin

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.