ಜನಸ್ಪಂದನ ನ್ಯೂಸ್, ಡೆಸ್ಕ್ : ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.
ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು RDPR ವೆಬ್ಸೈಟ್ನಲ್ಲಿ ತಿಳಿಸಲಾಗಿರುವ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Recruitment : ಜಿಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/Post Details
ಇಲಾಖೆ/ಸಂಸ್ಥೆ : ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ
ಹುದ್ದೆಯ ಹೆಸರು : ಒಂಬುಡ್ಸ್ ಪರ್ಸನ್
ಒಟ್ಟು ಹುದ್ದೆಗಳು : 08
ಕೆಲಸದ ಸ್ಥಳ : ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು ಮತ್ತು ವಿಜಯನಗರ.
ವೇತನ/Salary : RDPR ನಿಯಮಾವಳಿಗಳ ಅನ್ವಯ ರೂ. 45,000/- ಕ್ರೂಢೀಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
2024 – ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!
ಶೈಕ್ಷಣಿಕ ಅರ್ಹತೆಗಳು : ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ & ಸಮಾಜ ಸೇವೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕನಿಷ್ಟ 10 ವರ್ಷ ಸೇವಾನುಭವ ಹೊಂದಿರಬೇಕು.
ವಯೋಮಿತಿ : ಗರಿಷ್ಟ 66 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ : ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ : ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 06.04.2023 ರ ಒಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
RRB 2024 : ರೈಲ್ವೇಯಲ್ಲಿ 9,000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 06-03-2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-04-2024.
ಅಧಿಕೃತ ಲಿಂಕ್/ Official Links :
ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.