ಸೊಲ್ಲಾಪುರದಲ್ಲಿ 17ನೇ ಮಹಡಿಯಿಂದ ಜಿಗಿದ ಉದ್ಯಮಿ; ವಿಡಿಯೋ ವೈರಲ್.
ಜನಸ್ಪಂದನ ನ್ಯೂಸ್, ಸೊಲ್ಲಾಪುರ : ಸೊಲ್ಲಾಪುರ ನಗರದ ಪ್ರಸಿದ್ಧ ‘ಮುಲ್ತಾನಿ ಬೇಕರಿ’ಯ ಮಾಲೀಕ ಹಾಗೂ ಹೆಸರಾಂತ ಉದ್ಯಮಿ ಸುನಿಲ್ ಮೋತಿಲಾಲ್ ಸದರಂಗಾನಿ (59) ಅವರು ಗುರುವಾರ (ದಿ.05) […]
ಜನಸ್ಪಂದನ ನ್ಯೂಸ್, ಸೊಲ್ಲಾಪುರ : ಸೊಲ್ಲಾಪುರ ನಗರದ ಪ್ರಸಿದ್ಧ ‘ಮುಲ್ತಾನಿ ಬೇಕರಿ’ಯ ಮಾಲೀಕ ಹಾಗೂ ಹೆಸರಾಂತ ಉದ್ಯಮಿ ಸುನಿಲ್ ಮೋತಿಲಾಲ್ ಸದರಂಗಾನಿ (59) ಅವರು ಗುರುವಾರ (ದಿ.05) […]
ಜನಸ್ಪಂದನ ನ್ಯೂಸ್ ಡೆಸ್ಕ್ : ಮಹಾರಾಷ್ಟ್ರದಲ್ಲಿ ಮತ್ತೊಂದು ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಜನರಲ್ಲಿ ಆತಂಕ ಮೂಡಿಸಿದೆ. ಛತ್ರಪತಿ ಸಂಭಾಜಿ ನಗರದಲ್ಲಿ ಜನವರಿ 31ರ ಮುಂಜಾನೆ
ಜನಸ್ಪಂದನ ನ್ಯೂಸ್, ಡೆಸ್ಕ್ : ದೀರ್ಘಕಾಲದ ಮತ್ತು ಯಶಸ್ವಿ ದಾಂಪತ್ಯ ಜೀವನದ ಗುಟ್ಟು ಏನು ಎಂಬ ಪ್ರಶ್ನೆಗೆ ಸಾಮಾನ್ಯವಾಗಿ ನಂಬಿಕೆ, ಸಹನೆ, ಹೊಂದಾಣಿಕೆ ಮತ್ತು ಉತ್ತಮ ಸಂವಹನವೇ
ಜನಸ್ಪಂದನ ನ್ಯೂಸ್ ಡೆಸ್ಕ್: ಜಪಾನ್ ವಿಶ್ವದಲ್ಲೇ ಅತಿ ಹೆಚ್ಚು ಶತಾಯುಷಿಗಳನ್ನು ಹೊಂದಿರುವ ದೇಶವೆಂದು ಪರಿಗಣಿಸಲಾಗಿದೆ. ದೀರ್ಘಾಯುಷ್ಯ, ಕಡಿಮೆ ರೋಗಭಾಧೆ ಮತ್ತು ಚುರುಕಾದ ಜೀವನಶೈಲಿಗೆ ಜಪಾನಿಯರ ಸರಳ ಆದರೆ
ಜನಸ್ಪಂದನ ನ್ಯೂಸ್, ಆರೋಗ್ಯ : ಕೆಲವೊಮ್ಮೆ ನಮ್ಮಲ್ಲಿ ಹಲವರಿಗೆ ಒಂದು ಪ್ರಶ್ನೆ ಕಾಡುತ್ತದೆ — “ಈ ಆರೋಗ್ಯ ಸಮಸ್ಯೆ ನನಗೆ ಮಾತ್ರ ಯಾಕೆ ಬರುತ್ತಿದೆ? ಇತರರಿಗೆ ಯಾಕೆ
ಜನಸ್ಪಂದನ ನ್ಯೂಸ್, ಆರೋಗ್ಯ : ಇಂದಿನ ವೇಗದ ಜೀವನಶೈಲಿ, ಅಸಮತೋಲನ ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಹೆಚ್ಚುತ್ತಿರುವ ಮಾನಸಿಕ ಒತ್ತಡಗಳ ಪರಿಣಾಮವಾಗಿ ನವಜಾತ ಶಿಶುವಿನಿಂದ
ಜನಸ್ಪಂದನ ನ್ಯೂಸ್, ಆರೋಗ್ಯ : ಪ್ರಸ್ತುತ ಯುಗದಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗಿರುವ ಬದಲಾವಣೆಗಳು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿವೆ. ಅದರಲ್ಲೂ ಪ್ರಮುಖವಾಗಿ ಕಂಡುಬರುತ್ತಿರುವ ಸಮಸ್ಯೆ ಎಂದರೆ
ಜನಸ್ಪಂದನ ನ್ಯೂಸ್, ಡೆಸ್ಕ್ : ನಾಯಿ ಮತ್ತು ಮಾನವನ ನಡುವಿನ ಸಂಬಂಧವು ಮಾತಿನಲ್ಲಿ ವಿವರಿಸಲು ಅಸಾಧ್ಯವಾದಷ್ಟು ಆಳವಾದದ್ದು. ಒಂದು ತುಣುಕು ಪ್ರೀತಿ, ಸ್ವಲ್ಪ ಕಾಳಜಿ ತೋರಿಸಿದರೂ ಸಾಕು
ಜನಸ್ಪಂದನ ನ್ಯೂಸ್, ನೌಕರಿ : ಕೇಂದ್ರ ಸರ್ಕಾರದ ಪ್ರತಿಷ್ಠಿತ ಮತ್ತು ವಿಶ್ವಾಸಾರ್ಹ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆದಾಯ ತೆರಿಗೆ
ಜನಸ್ಪಂದನ ನ್ಯೂಸ್, ದೊಡ್ಡಬಳ್ಳಾಪುರ: ಪ್ರೀತಿ ಹಾಗೂ ಮದುವೆಯ ಹೆಸರಿನಲ್ಲಿ ಪುರುಷರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ದೊಡ್ಡಬಳ್ಳಾಪುರ ತಾಲೂಕಿನ ಮಹಿಳೆಯೊಬ್ಬಳ ವಿರುದ್ಧ
ಜನಸ್ಪಂದನ ನ್ಯೂಸ್, ನೌಕರಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2026 ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಜನಸ್ಪಂದನ ನ್ಯೂಸ್, ಹೈದರಾಬಾದ್ : ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ಸಂಭವಿಸಿದ ಭೀಕರ ಘಟನೆ ಜನರಲ್ಲಿ ಭಾರೀ ಆಘಾತಕ್ಕೆ ಕಾರಣವಾಗಿದೆ. ತನ್ನ ವೃತ್ತಿಪರ ಜ್ಞಾನವನ್ನು