Saturday, February 15, 2025
HomeSpecial Newsಪತಿಗೆ 'ಹೆತ್ತವರನ್ನು ಬಿಟ್ಟು ನನ್ನ ಜೊತೆ ವಾಸಿಸು' ಎಂದು ಹೇಳುವುದು ಕ್ರೌರ್ಯಕ್ಕೆ ಸಮ : Highcourt
spot_img
spot_img
spot_img
spot_img

ಪತಿಗೆ ‘ಹೆತ್ತವರನ್ನು ಬಿಟ್ಟು ನನ್ನ ಜೊತೆ ವಾಸಿಸು’ ಎಂದು ಹೇಳುವುದು ಕ್ರೌರ್ಯಕ್ಕೆ ಸಮ : Highcourt

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ‘ತಂದೆತಾಯಿಯನ್ನು ಬಿಟ್ಟು ನನ್ನೊಂದಿಗೆ ವಾಸಿಸು’ ಎಂದು ಹೆಂಡತಿ ಗಂಡನಿಗೆ ಹೇಳುವುದು ಕ್ರೌರ್ಯಕ್ಕೆ ಸಮಾನವಾಗಿದೆ (Equal to cruelty) ಎಂದು ಛತ್ತೀಸ್ ಗಢ ಹೈಕೋರ್ಟ್ ಮಹತ್ವದ ತೀರ್ಪು (Important judgment) ನೀಡಿದೆ.

ತನ್ನ ಹೆಂಡತಿಯ ಇಚ್ಛೆಯ ಮೇರೆಗೆ ಮದುವೆಯ ನಂತರ ಗಂಡ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ಜೀವನ ನಡೆಸುವುದು ಭಾರತದ ಸಂಸ್ಕೃತಿ ಅಥವಾ ಸಾಮಾನ್ಯ ಪದ್ಧತಿಯಲ್ಲ (It is not the Indian culture or common practice for a husband to live separately from his parents) ಎಂದು ಪ್ರಕರಣದ ಕುರಿತು ಹೈಕೋರ್ಟ್ ತಿಳಿಸಿದೆ.

ಇದನ್ನು ಓದಿ : Vedio : ಗಂಡನಿಗೆ ಸರ್ಪ್ರೈಸ್ ಕೊಡಲು ಮನೆಯ ಬಾಗಿಲು ತೆರೆದ ಪತ್ನಿಗೆ ಕಾದಿತ್ತು ಬಿಗ್ ಶಾಕ್.!

ನ್ಯಾಯಮೂರ್ತಿ ನರೇಂದ್ರ ಕುಮಾರ್ ವ್ಯಾಸ್ ಮತ್ತು ನ್ಯಾಯಮೂರ್ತಿ ರಜನಿ ದುಬೆ ಅವರ ವಿಭಾಗೀಯ ಪೀಠವು ವಿಚ್ಛೇದನವನ್ನು ಅನುಮೋದಿಸಿ, ಕುಟುಂಬ ನ್ಯಾಯಾಲಯದ ತೀರ್ಪನ್ನು ರದ್ದು ಮಾಡಿದೆ (The Family Court overturned the decision).

ಜೂನ್ 10, 2017 ರಂದು ಬೆಮೆತಾರಾದ ಯುವಕನಿಗೆ ಚುಯಿಖಾದನ್‌ದ ಯುವತಿಯೊಂದಿಗೆ ಮದುವೆಯಾಗಿತ್ತು. ಮದುವೆಯ ಬಳಿಕ, ಸುಮಾರು ಎರಡೂವರೆ ತಿಂಗಳು ಗಂಡನ ಮನೆಯಲ್ಲಿದ್ದ ಹೆಂಡತಿ ಕೋಚಿಂಗ್‌ ಸೇರುವ ನೆಪ ಹೇಳಿ ಬಿಲಾಸ್‌ಪುರಕ್ಕೆ ಹೋಗಬೇಕೆಂದು ಒತ್ತಾಯಿಸಲು ಶುರು ಮಾಡಿದಳು.

ಇದನ್ನು ಓದಿ : ಅಪ್ರಾಪ್ತ ಪ್ರಿಯಕರನೊಂದಿದೆ ಪರಾರಿಯಾಗಿದ್ದ ಬಾಲಕಿಗೆ Police ಮಾಡಿದ್ದೇನು ಗೊತ್ತೇ.?

ಅಲ್ಲದೇ ಯಾವುದೇ ಸೂಕ್ತ ರೀತಿಯ ಕಾರಣವಿಲ್ಲದೆ ಪತಿಯನ್ನು ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸಲು ಕೇಳಿದ್ದಾಳೆ. ಗಂಡ ಇದಕ್ಕೊಪ್ಪದ ಕಾರಣ ದಂಪತಿ 2019 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ಈ ಕಾರಣದಿಂದ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸಿಸಲು ಸಿದ್ಧಳಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. 2019 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಆಕೆ ತನ್ನ ಅತ್ತೆಯ ಮನೆಗೆ ಹಿಂತಿರುಗಲು ಯಾವುದೇ ಪ್ರಯತ್ನವನ್ನೂ ಮಾಡಲಿಲ್ಲ.

ಇದನ್ನು ಓದಿ : ಆಧಾರ್ ಕಾರ್ಡ್ ಇದ್ದರೆ ಸಾಕು PM ಸ್ವನಿಧಿ ಮೂಲಕ 2.5 ಲಕ್ಷ ರೂಪಾಯಿ ವರೆಗೆ ಸಾಲ ಲಭ್ಯ.!

ಇನ್ನು ಈ ಪ್ರಕರಣದಲ್ಲಿ ಶಾಶ್ವತ ಜೀವನಾಂಶವಾಗಿ (eternal sustenance) ಎರಡು ತಿಂಗಳೊಳಗೆ ಮಹಿಳೆಗೆ 5 ಲಕ್ಷ ರೂಪಾಯಿಗಳನ್ನು ಪಾವತಿಸಲು ಪತಿಗೆ ಹೈಕೋರ್ಟ್ ಆದೇಶಿಸಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.

ಇದನ್ನು ಓದಿ : Strange Tradition : ಈ ರಾಜ್ಯದಲ್ಲಿ ಅಣ್ಣನನ್ನೇ ಮದುವೆಯಾಗ್ತಾಳೆ ತಂಗಿ ; ತಪ್ಪಿದರೆ ಕಟ್ಟಬೇಕಾಗುತ್ತದೆ ಭಾರೀ ದಂಡ.!

ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.

ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.

ಇದನ್ನು ಓದಿ : ಮಹಾಕುಂಭ ಮೇಳದಲ್ಲಿ Towel ಸುತ್ತಿಕೊಂಡು ಬಂದ ಯುವತಿ ; ಬುದ್ದಿ ಬೇಡ್ವಾ ಎಂದ ನೆಟ್ಟಿಗರು.!

ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.

ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?

ಇದನ್ನು ಓದಿ : ಕುಂಭಮೇಳದಲ್ಲಿ Three ಬಾರಿ ಕಳೆದುಹೋದ ಪತ್ನಿ ಹುಡುಕಿಕೊಟ್ಟ ಪೊಲೀಸರು ; ವ್ಯವಸ್ಥೆ ಸರಿ ಇಲ್ಲ ಎಂದ ಪತಿ.!

ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).

ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.

ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).

ಇದನ್ನು ಓದಿ : ಹತ್ತಾರು ಹೆಣ್ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ Video ಮಾಡಿದ್ದ ವಿಕೃತಕಾಮಿ ಅರೆಸ್ಟ್.!

ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನು ಓದಿ : Alleged rape : ಪ್ರೆಸ್‌ಮೀಟ್‌ ನಡುವೆಯೇ ಕಾಂಗ್ರೆಸ್ ಸಂಸದನನ್ನು ಬಂಧಿಸಿದ ಪೊಲೀಸರು..!

ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.

ವಿಟಮಿನ್‌ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.

ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.

ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.

ಇದನ್ನು ಓದಿ : Government Job ಸಿಗುತ್ತಿದಂತೆಯೇ ಪತ್ನಿ ಎಸ್ಕೇಪ್ ; ಪತಿಯ ಈ ಕಾರ್ಯಕ್ಕೆ ಕೆಲಸ ಕಳೆದುಕೊಂಡ ಪತ್ನಿ.!

ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.

ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.

ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!