Saturday, July 27, 2024
spot_img
spot_img
spot_img
spot_img
spot_img
spot_img

ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಭೀಕರ Mu*der.!

spot_img

ಜನಸ್ಪಂದನ ನ್ಯೂಸ್, ಗದಗ : ಗದಗ ನಗರದ ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊ*ಲೆ (m*u*rd*er) ಮಾಡಿದ ದುರ್ಘಟನೆ ಸಂಭವಿಸಿದ್ದು, ಈ ಘಟನೆಯಿಂದ ನಗರದ ಜನರು ಬೆಚ್ಚಿ ಬಿದ್ದಿದ್ದಾರೆ.

ಗದಗ-ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಮರ್ಡರ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ರದ್ದಾದ ರೇಷನ್ ಕಾರ್ಡ್ ಪಟ್ಟಿ ಆನ್‌ಲೈನ್‌ನಲ್ಲಿ ಬಿಡುಗಡೆ ; ನಿಮ್ಮ ಹೆಸರು ಈ ಲಿಸ್ಟ್‌ನಲ್ಲಿದೆಯಾ ಹೀಗೆ Check ಮಾಡಿ.!

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ (marriage) ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ (Koppal) ಸಂಬಂಧಿಕರು ಬಂದಿದ್ದರು.

ಆದರೆ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಲ್ಲೇ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ (heavy bleeding) ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Health : ಲಿಪ್ ಕಿಸ್ ಮಾಡುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

ತಡರಾತ್ರಿ ಬಾಗಿಲು ಸದ್ದು ಕೇಳಿ ಅನುಮಾನಗೊಂಡ ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದು, ಅಷ್ಟೊತ್ತಿಗಾಗಲೇ ದುಷ್ಕರ್ಮಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿಗಳನ್ನು ಪರಿಶೀಲನೆ (Verification) ಮಾಡಲಾಗುತ್ತಿದೆ. ಸ್ಥಳಕ್ಕೆ ಶ್ವಾನದಳ, ಫೋರೆನ್ಸಿಕ್ ಟೀಂ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img