Sunday, September 8, 2024
spot_img
spot_img
spot_img
spot_img
spot_img
spot_img
spot_img

ಈ ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 2,000 ಬದಲಿಗೆ 2,800 ರೂ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಸರ್ಕಾರಿ ಸೌಲಭ್ಯಗಳು : ರಾಜ್ಯದಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರ ಮನಸ್ವಿನಿ ಯೋಜನೆ ಜಾರಿ ಮಾಡಿದೆ.

ವಿವಾಹವಾಗದೆ ಅಥವಾ ಗಂಡನಿಂದ ಬೇರ್ಪಟ್ಟು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿರುವ ಮಹಿಳೆಯರಿಗೆ ಜೀವನ ರೂಪಿಸಿಕೊಳ್ಳಲು ಈ ಯೋಜನೆಯು ಸಹಾಯವಾಗಿದೆ.

ಮನಸ್ವಿನಿ ಯೋಜನೆ ಮೂಲಕ ಪ್ರತಿ ತಿಂಗಳು 800 ರೂಪಾಯಿ ಹಣ ರಾಜ್ಯದ ಮಹಿಳೆಯರಿಗೆ ನೀಡಲಾಗುವುದು. ಈ ಯೋಜನೆಯ ಪಿಂಚಣಿಯನ್ನು ಆನ್‌ಲೈನ್ ಅಥವಾ ನಾಡ ಕಚೇರಿ ಕೇಂದ್ರಗಳಲ್ಲಿ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : ವೇದಿಕೆ ಮೇಲೆಯೇ ನೆಚ್ಚಿನ ಗಾಯಕನ ಕೆನ್ನೆಗೊಂದು Kiss ಮಾಡಿ ಸಸ್ಪೆಂಡ್ ಆದ ಮಹಿಳಾ ಕಾನ್ಸ್‌ಟೇಬಲ್‌.!

ಈ ಯೋಜನೆಗೆ ಯಾರೆಲ್ಲ ಅರ್ಹರು :

  • ಫಲಾನುಭವಿಯು 40ರಿಂದ 65 ವರ್ಷ ವಯಸ್ಸಿನೊಳಗಿರಬೇಕು.
  • ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12 ಸಾವಿರ ರೂಪಾಯಿ ಹಾಗೂ ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ.
  • ಇತರೆ ಯಾವುದೇ ಸಾಮಾಜಿಕ ಭದ್ರತಾ ಯೋಜನೆಯಡಿ ಅಥವಾ ಯಾವುದೇ ತರಹದ ಪಿಂಚಣಿ ಇತ್ಯಾದಿಗಳನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರಬಾರದು.
  • ಈ ಮಾಸಾಶನವನ್ನು ಫಲಾನುಭವಿಯ ಬ್ಯಾಂಕ್‌ ಖಾತೆಗೆ ಅಥವಾ ಅಂಚೆ ಕಚೇರಿಯ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ.
  • ಫಲಾನುಭವಿಗಳಾ ದವರು ವಿವಾಹ/ಮರುವಿವಾಹ ಆದರೆ, ಉದ್ಯೋ ಗ ಪಡೆದು ನಿಗದಿತ ಆದಾಯದ ಮಿತಿ ಮೀರಿದರೆ ಮಾಸಾಶನ ರದ್ದಾಗಲಿದೆ. 65ಕ್ಕಿಂ ತ ಹೆಚ್ಚು ವಯಸ್ಸಾದ ಅವಿವಾಹಿತ, ವಿಚ್ಛೇ ದನ ಪಡೆದ ಮಹಿಳೆಯರು ಇಂದಿರಾಗಾಂಧಿ ರಾಷ್ಟ್ರೀ ಯ ವೃದ್ಧಾಪ್ಯ ಯೋಜನೆಯ ಪ್ರಯೋಜನ ಪಡೆಯುವುದರಿಂದ ಅವರಿಗೆ ಮನಸ್ವಿನಿ ಯೋಜನೆ ಅನ್ವಯವಾಗುವುದಿಲ್ಲ.

ಇದನ್ನು ಓದಿ : ನೀವು ಪ್ರಕೃತಿ ಪ್ರೇಮಿಗಳೇ ; ಕರ್ನಾಟಕ ಅರಣ್ಯ ಇಲಾಖೆಯಲ್ಲಿ 1000+ ಹುದ್ದೆಗಳ ನೇಮಕಾತಿ.!

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

  • ಅವಿವಾಹಿತರು ವಿವಾಹ ಆಗಿಲ್ಲವೆಂದು ಹಾಗೂ ವಿಚ್ಛೇ ದಿತರು ವಿಚ್ಛೇದನ ಪಡೆದಿರುವ ಬಗ್ಗೆ ಸ್ವಯಂ ಪ್ರಮಾಣ ಪತ್ರ ಸಲ್ಲಿಸಬೇಕು.
  • ಅಂತ್ಯೋದಯ ಪಡಿತರ ಚೀಟಿ ಇಲ್ಲದಿದ್ದಲ್ಲಿ ಸ್ವಯಂಘೋಷಿತ ಆದಾಯ ಪ್ರಮಾಣ ಪತ್ರ
  • ಚುನಾವಣ ಗುರುತಿನ ಚೀಟಿ ಅಥವಾ ವಿಳಾಸದ ಬಗ್ಗೆ ದೃಢೀಕೃತ ದಾಖಲೆ ಅಥವಾ ವಯಸ್ಸಿನ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ
  • ಈ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅವಿವಾಹಿತ ಮತ್ತು ವಿಚ್ಛೇದಿತ ಬಡ ಮಹಿಳೆಯರಿಗೆ ಪಿಂಚಣಿ ನೀಡುತ್ತದೆ.

ಸಲ್ಲಿಕೆಯಾದ ಅರ್ಜಿಯನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರ ಅಥವಾ ನಾಡಕಚೇರಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಯು ಅರ್ಜಿದಾರರ ಹೆಸರು, ತಂದೆ/ ಗಂಡನ ಹೆಸರು ವಿಳಸಗಳನ್ನು ದಾಖಲಿಸಿಕೊಳ್ಳುತ್ತಾರೆ. ಅರ್ಜಿ ಸಲ್ಲಿಸಿದ ಒಂದು ತಿಂಗಳಲ್ಲಿ ಉಪ ತಹಸೀಲ್ದಾರ್ ಅವರು ವಿಲೇವಾರಿ ಮಾಡಲಿದ್ದಾರೆ. ಅರ್ಜಿಯಲ್ಲಿ ದಾಖಲೆಗಳು ಸರಿಯಾಗಿಲ್ಲದಿದ್ದರೆ ಅರ್ಜಿ ತಿರಸ್ಕೃತಗೊಳ್ಳುತ್ತದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img