Monday, May 12, 2025
HomeViral VideoVideo : ಪ್ರಚಾರಕ್ಕಾಗಿ ಪಾಪರಾಜಿಗಳ ಮುಂದೆ ಬಟ್ಟೆ ಬಿಚ್ಚಿದ ನಟಿ.
spot_img
spot_img
spot_img

Video : ಪ್ರಚಾರಕ್ಕಾಗಿ ಪಾಪರಾಜಿಗಳ ಮುಂದೆ ಬಟ್ಟೆ ಬಿಚ್ಚಿದ ನಟಿ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಲ್ಲೋಬ್ಬಳು ನಟಿ ಪ್ರಚಾರಕ್ಕಾಗಿ ತಾನು ಧರಿಸಿದ ಬಟ್ಟೆಯನ್ನೇ ಪಾಪರಾಜಿಗಳ ಮುಂದೆ ಬಿಚ್ಚಿದ್ದಾಳೆ. ಫಾಲ್ಲೋರ್ಸ್‌, ಲೈಕ್​, ಕಮೆಂಟ್ಸ್​ (Followers, Likes, Comments) ಹಾಗೂ ಪ್ರಚಾರ ಪಡೆಯಲು ಹೀಗೇಲ್ಲಾ ಮಾಡಿ ಪರಿಣಾಮ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದಾರೆ.

ನಟಿ ತಾನಿಯಾ ಚಟರ್ಜಿ (Tania Chatterjee) ಪ್ರಚಾರಕ್ಕಾಗಿ ಪಾಪರಾಜಿಗಳ ಮುಂದೆ ಬಟ್ಟೆ ಬಿಚ್ಚಿದ್ದಾರೆ. ಈ ಕೃತ್ಯಕ್ಕೆ ಸೊಶಿಯಲ್‌ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದ್ದಾರೆ. ನಟಿ ತಾನಿಯಾ ‘ರಾಜನೀತಿ ಅಧ್ಯಾಯ 4’ ವೆಬ್ ಸರಣಿಯಲ್ಲಿ ನಟಿಸಿದ್ದು, ನಟಿಯ ಈ ರೀತಿ ಪಾಪರಾಜಿಗಳ ಮುಂದೆ ಬಟ್ಟೆ ಬಿಚ್ಚಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿ : IPL – 2025 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನಲೆ IPL ಸ್ಥಗಿತ.

ಇತ್ತೀಚಿಗೆ ರೀಲ್ಸ್​ನಲ್ಲಿ ಲೈಕ್​, ಕಮೆಂಟ್ಸ್​ ಹಾಗೂ ಪ್ರಚಾರ ಪಡೆಯಲು ಜೀವ ಅಷ್ಟೆ ಅಲ್ಲ ಎಲ್ಲವನ್ನು ಬೇಕಾದ್ರೆ ಬಿಡ್ತಾರೆ ಎನ್ನುವಂತ ಅತಿರೇಕದ ವರ್ತನೆ ಮಾಡುವುದು ಸರ್ವೇ ಸಾಮಾನ್ಯವಾಗಿದ್ದು, ಅದಕ್ಕೆ ಸೆಲೆಬ್ರೆಟಿಗಳು ಹೊರತಾಗಿಲ್ಲ ಎನ್ನುವುದಕ್ಕೆ ಇದೊಂದು ಜ್ವಲಂತ ಉದಾಹರಣೆ.

ಇಂದಿನ ಯುವಜನತೆ ರೀಲ್ಸ್‌ಗಾಗಿ ಏನೆನೆಲ್ಲಾ ಸರ್ಕಸ್ ಮಾಡ್ತಾರೆ. ಈ ರೀಲ್ಸ್‌‌ (Reels) ಎನ್ನುವ ಹುಚ್ಚು ಬಹುತೇಕರನ್ನು (Most of them) ಆವರಿಸಿಕೊಂಡು ಬಿಟ್ಟಿದೆ.

ಇದನ್ನು ಓದಿ : ಪಿಯುಸಿ ಆದವರಿಗೆ NIAಯಲ್ಲಿ ಬೃಹತ್‌ ಉದ್ಯೋಗವಕಾಶ.

ರಾತ್ರೋರಾತ್ರಿ ಫೇಮಸ್‌ ಆಗಲು ಈ ಮಾರ್ಗವನ್ನು ಆರಿಸಿಕೊಳುತ್ತಾರೆ. ರೀಲ್ಸ್‌ ಮಾಡುವವರ ಸಂಖ್ಯೆ ಹೆಚ್ಚಾದಂತೆ ಕಾಂಪಿಟೇಷನ್‌ ಕೂಡ ಜಾಸ್ತಿಯಾಗ್ತಿದೆ. ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್‌ ಮಾಡಲು ದುಸ್ಸಾಹಸಗಳಿಗೆ (Misadventure) ಕೈ ಹಾಕುತ್ತಾರೆ.

ಇದೇ ಕಾರಣಕ್ಕೆ ಅದೆಷ್ಟೋ ಜನ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದರೆ, ಇನ್ನು ಕೆಲವರು ತೋರಿಸಬಾರದನ್ನೇಲಾ ತೋರಿಸಲು ಮುಂದಾಗುತ್ತಿದ್ದಾರೆ. Reels ಗಳಲ್ಲಿ ಒಂದು ಒಳ್ಳೆಯ ಸಂದೇಶ ಸಾರಿವ ವಿಷಯಗಳಿಗಿಂತ ಈ ರೀತಿ expose ಮಾಡುವ Reels ಗಳೆ ಹೆಚ್ಚಾಗಿ ಕಾಣುತ್ತಿವೆ ಎಂತ ಆರೋಪ ಕೇಳಿ ಬರುತ್ತಿದೆ.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

ಇಂತ ಜನ ಪ್ರಚಾರಕ್ಕಾಗಿ ಮಾನ-ಮರ್ಯಾದೆ ಮೂರು ಕಾಸಿಗಾಲಿ ಬಿಡುವವರೂ ಇದ್ದಾರೆ ಎನ್ನುವುದು ಕೂಡ ಗುಟ್ಟಾಗೇನೂ ಉಳಿದಿಲ್ಲ.

ಇದೀಗ ಅದೇ ಸಾಲಿಗೆ ನಟಿ ತಾನಿಯಾ ಚಟರ್ಜಿ ಸೇರಿದ್ದಾಳೆ. ಈ ನಟಿ ತಾನು ಏನು ಮಾಡಿದರೂ ಪ್ರಸಿದ್ಧಿ ಪಡೆಯುತ್ತಿಲ್ಲ ಅಂತ ನೊಂದುಕೊಂಡು ಮಾನ-ಮರ್ಯಾದೆ ಮೂರು ಕಾಸಿಗೆ ಹರಾಜ್‌ ಹಾಕಿ, ಪಾಪರಾಜಿಗಳ ಎದುರೇ ಬಟ್ಟೆ ಬಿಚ್ಚಿ ನಿಂತುಕೊಂಡಿದ್ದಾಳೆ. ಇವಳ ಈ ಕೃತ್ಯ ಪಾಪರಾಜಿಗಳಿಗೆ ಹಬ್ಬವೋ ಹಬ್ಬ. ಸಿಕ್ಕಿದ್ದೇ ಚಾನ್ಸ್​ ಎಂದು ಫೋಟೋ, ವಿಡಿಯೋ ಕ್ಲಿಕ್ಕಿಸಿದ್ದೇ ಕ್ಲಿಕ್ಕಿಸಿದ್ದು.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

ಹಾಗೇ ಹೇಗಾದ್ರು Famous ಆಗ ಬೇಕೆಂದಿದ್ದ ನಟಿಯ ಆಸೆಯೂ ಈಡೇರಿದೆ, ಪಾಪರಾಜಿಗಳಿಗೂ ಲೈಕ್ಸ್​, ಕಮೆಂಟ್ಸ್​ ಸುರಿಮಳೆಯಾಗಿದೆ.

ನಟಿ ತಾನಿಯಾ ಚಟರ್ಜಿ, ಭಾರತೀಯ ನಟಿ ಮತ್ತು ರೂಪದರ್ಶಿ. ತಾನಿಯಾ ಹಿಂದಿ ವೆಬ್ ಸರಣಿಗಳಲ್ಲಿ ತಮ್ಮ ಕೆಲಸಗಳಿಗೆ ಹೆಸರುವಾಸಿಯಾಗಿದ್ದಾರೆ. ತಾನಿಯಾ ಚಟರ್ಜಿ Rabbit movies ನಿರ್ಮಿಸಿದ ಜನಪ್ರಿಯ ಹಿಂದಿ ವೆಬ್ ಸರಣಿ “ರಾಜನೀತಿ ಅಧ್ಯಾಯ 4” ನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮೂರೂ ಬಿಟ್ಟವರು …… ಎನ್ನುವ ರೀತಿಯಲ್ಲಿ ತಾನಿಯಾ ಈಗ ಪಾಪ್‌ಗಳ ಮುಂದೆ ಬಟ್ಟೆ ಬದಲಾಯಿಸಿದ್ದಕ್ಕಾಗಿ Sosial media ದಲ್ಲಿ ತೀವ್ರ ಟೀಕೆಗೂ ಗುರಿಯಾಗುತ್ತಿದ್ದಾರೆ.

ವಿಡಿಯೋ :

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments