ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ (MahaKumbhMela of Prayag Raj) ಭಕ್ತರಿಗೆ ಸಮುದಾಯ ಭೋಜನ ತಯಾರಿಸುತ್ತಿದ್ದ ವೇಳೆ ಆಹಾರದಲ್ಲಿ ಬೂದಿ ಬೆರೆಸಿದ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಿದ (A police officer was suspended) ಘಟನೆ ನಡೆದಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ (social media) ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶೇರ್ ಮಾಡದ್ದು, ಸಾರ್ವಜನಿಕರು ಇದನ್ನು ಗಮನಿಸುವಂತೆ ಒತ್ತಾಯಿಸಿದ್ದಾರೆ.
ಇದನ್ನು ಓದಿ : ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವಂಚಕ ; ಮದುವೆ ಹೆಸರಲ್ಲಿ ಮೋಸ ಹೋದ ಮಹಿಳಾ Constable.!
ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ, ಸೊರನ್ನ ಠಾಣಾಧಿಕಾರಿ (Station Officer of Soran) ಬ್ರಿಜೇಶ್ ಕುಮಾರ್ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಗಂಗಾ ನಗರ ಡಿಸಿಪಿ ಕುಲದೀಪ್ ಸಿಂಗ್ ಗುಣವತ್ ಅವರು ತಿಳಿಸಿದ್ದಾರೆ.
ಈ ಪೊಲೀಸ್ ಅಧಿಕಾರಿಯು ಒಲೆಯ ಮೇಲೆ ತಯಾರಿಸಲಾಗುತ್ತಿದ್ದ ಆಹಾರಕ್ಕೆ ಬೂದಿಯನ್ನು ಸೇರಿಸುತ್ತಿರುವುದು (Adding ash to food) ವಿಡಿಯೋದಲ್ಲಿ ಕಂಡುಬಂದಿದೆ.
ಇದನ್ನು ಓದಿ : ರೂ.500 ಕೊಟ್ಟ ಯೂಟ್ಯೂಬರ್ ; ‘ನಾನು ವ್ಯಾಪಾರಿ, ಭಿಕ್ಷುಕನಲ್ಲ’ ಎಂದ ಹಪ್ಪಳ ಮಾರುವ ಹುಡುಗ.!
ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಎಕ್ಸ್ನಲ್ಲಿ ಡಿಸಿಪಿ ಗಂಗಾ ನಗರ ಅವರ ಖಾತೆಗೆ ಟ್ಯಾಗ್ ಮಾಡುವ ಮೂಲಕ ಪೋಸ್ಟ್ ಮಾಡಿದ್ದರು.
ಅಲ್ಲದೇ ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು. ಈ ಸಂಬಂಧ ಕ್ರಮ ಕೈಗೊಂಡು ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ DCP, ACP ವರದಿ ಆಧರಿಸಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಬೇರೊಬ್ಬನೊಂದಿಗೆ ತೆರಳುತ್ತಿದ್ದ ಪತ್ನಿ ; ಕಾರಿನ ಬಾನೆಟ್ ಮೇಲೆ ನೇತಾಡಿ ರೆಡ್ ಹ್ಯಾಂಡ್ಆಗಿ ಹಿಡಿದ ಪತಿ.!
ಘಟನೆಯ ಹಿನ್ನೆಲೆ :
ಮೌನಿ ಅಮಾವಾಸ್ಯೆ ಹಿನ್ನೆಲೆ ಪ್ರಯುಕ್ತ ಕುಂಭಮೇಳಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡಿದ್ದು, ಈ ವೇಳೆ ಸಂಭವಿಸಿದ ಕಾಲ್ತುಳಿತದ ಪರಿಣಾಮ ಪೊಲೀಸರು ಕೆಲ ಸಮಯ ವಾಹನಗಳನ್ನು ತಡೆದು ನಿಲ್ಲಿಸಿದ್ದರು (They stopped the vehicles for some time). ಈ ಕಾರಣದಿಂದಾಗಿ ಸೊರವಾನ್ನ ಭಾವಾಪುರ ಟೋಲ್ ಪ್ಲಾಜಾ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದನ್ನು ಕಂಡ ಸ್ಥಳೀಯರು ಅವರಿಗಾಗಿ ಅಡುಗೆ ತಯಾರಿಸಿದ್ದರು.
ಇದನ್ನು ಗಮನಿಸಿದ ಇನ್ಸ್ಪೆಕ್ಟರ್ ಬ್ರಿಜೇಶ್ ತಿವಾರಿ ಬೇರೆ ಕಡೆ ಹೋಗಿ ಅಡುಗೆ ಮಾಡುವಂತೆ ಸ್ಥಳೀಯರಿಗೆ ಸೂಚಿಸಿದ್ದಾರೆ. ಸ್ಥಳೀಯರು ತೆರಳಲು ನಿರಾಕರಿಸಿದ್ದು (Refused), ಆಕ್ರೋಶ ಗೊಂಡ ಅಧಿಕಾರಿಯು ಅಡುಗೆಗೆ ಬೂದಿಯನ್ನು ಹಾಕಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಇಲ್ಲಿದೇ ನೋಡಿ ವಿಡಿಯೋ :
ये दुर्भाग्यपूर्ण है कि जो लोग महाकुंभ में फँसे लोगों के लिए भोजन-पानी की व्यवस्था कर रहे है उनके सद्प्रयासों के ऊपर राजनीतिक विद्वेषवश मिट्टी डाल दी जा रही है।
जनता संज्ञान ले! pic.twitter.com/LTwwKbBwO5
— Akhilesh Yadav (@yadavakhilesh) January 30, 2025
ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.
ಇದನ್ನು ಓದಿ : ರೈಲುಹಳಿ ಮೇಲೆ ಕುಳಿತು Mobile ನಲ್ಲಿ ಮಾತನಾಡುತ್ತಿದ್ದ ಯುವಕ : ಕೆಳಗಿಳಿದ ರೈಲು ಚಾಲಕ.!
ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.
ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.
ಇದನ್ನು ಓದಿ : Government Job ಸಿಗುತ್ತಿದಂತೆಯೇ ಪತ್ನಿ ಎಸ್ಕೇಪ್ ; ಪತಿಯ ಈ ಕಾರ್ಯಕ್ಕೆ ಕೆಲಸ ಕಳೆದುಕೊಂಡ ಪತ್ನಿ.!
ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.
ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?
ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಇದನ್ನು ಓದಿ : ಟ್ರೈನ್ನಲ್ಲಿ ಬೆಂಕಿ ವದಂತಿ : ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 10 ಜನರ ಸಾ*ವು ; ವಿಡಿಯೋ.!
ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
ಇದನ್ನು ಓದಿ : ಬೆಕ್ಕಿನ ಮರಿ ಓಡಿಸಿದಂತೆ ಚಿಕ್ಕ ಕೋಲು ಹಿಡಿದು ಸಿಂಹವನ್ನು ಓಡಿಸಿದ ವ್ಯಕ್ತಿ ; Video ನೋಡಿ.!
ವಿಟಮಿನ್ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಇದನ್ನು ಓದಿ : Health : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
ಇದನ್ನು ಓದಿ : http://Divorce : ಪರಿಹಾರದ ಹಣ ಸಿಗ್ತಿದ್ದಂತೆ ಮಾಜಿ ಪತ್ನಿ ಪುಲ್ ಖುಷಿ ; ಮಾಜಿ ಗಂಡ ಪುಲ್ ಡಲ್.!
ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು.