ವಾಯುಭಾರ ಕುಸಿತ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, 7 ದಿನ ಭಾರಿ ಮಳೆ ಸಾಧ್ಯತೆ.
ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ “ರೆಡ್ ಅಲರ್ಟ್” ಘೋಷಣೆ ಮಾಡಲಾಗಿದೆ. ಅಷ್ಟೆ ಅಲ್ಲ, ರಾಜ್ಯದಲ್ಲಿ ಮುಂದಿನ 7 […]
ಹವಾಮಾನ ಮಾಹಿತಿ, ಮಳೆ, ತಾಪಮಾನ, ಚಂಡಮಾರುತ ಹಾಗೂ ವಾತಾವರಣದ ಬದಲಾವಣೆಗಳ ಬಗ್ಗೆ ತಾಜಾ ಅಪ್ಡೇಟ್ಸ್ಗಳನ್ನು ಇಲ್ಲಿ ಪಡೆಯಬಹುದು. ರಾಜ್ಯ ಮತ್ತು ದೇಶದ ಹವಾಮಾನ ಸ್ಥಿತಿಯನ್ನು ನಿಖರವಾಗಿ ನೀಡಲಾಗುತ್ತದೆ.
ಹವಾಮಾನ ಕುರಿತು ತಾಜಾ ಮಾಹಿತಿಗಾಗಿ ಈ ವಿಭಾಗವನ್ನು ವೀಕ್ಷಿಸಿ.
ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ “ರೆಡ್ ಅಲರ್ಟ್” ಘೋಷಣೆ ಮಾಡಲಾಗಿದೆ. ಅಷ್ಟೆ ಅಲ್ಲ, ರಾಜ್ಯದಲ್ಲಿ ಮುಂದಿನ 7 […]
ನವದೆಹಲಿ : ಭಾರತದಲ್ಲಿ ನೈಋತ್ಯ ಮುಂಗಾರು ಮತ್ತೆ ಕಣ್ಣುಮುಚ್ಚಾಲೆ ಆಟ ಆರಂಭಿಸಿದ್ದು, ಜೂನ್ ತಿಂಗಳು ಅಂತ್ಯಕ್ಕೆ ಬಂದರೂ ಸಹ ಇನ್ನು ಹಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ
ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು, ಹಲವೆಡೆ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು
ಡೆಸ್ಕ್ : ದೇಶಾದ್ಯಂತ ದೇಶಾದ್ಯಂತ ಮಾಯವಾಗಿದ್ದ ನೈಋತ್ಯ ಮುಂಗಾರು ಮಳೆ (Monsoon) ಮತ್ತೆ ಚುರುಕಾದಂತೆ ಕಾಣುತ್ತಿದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಬರುವ 7 ದಿನ ಭಾರೀದಿಂದ ಅತಿ ಭಾರೀ ಮಳೆ ಮುನ್ಸೂಚನೆಯನ್ನು
ಬೆಂಗಳೂರು : ಸುಮಾರು 4 ದಿನಗಳ ತಡವಾಗಿಯಾದರೂ ಕೊನೆಗೆ ಅಧಿಕೃತವಾಗಿ ನೈಋತ್ಯ ಮಾನ್ಸೂನ್ (ಮುಂಗಾರು) ಗುರುವಾರ (ಜೂ.04) ಕೇರಳಕ್ಕೆ ಪ್ರವೇಶಿಸಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ ಕರ್ನಾಟಕ ರಾಜ್ಯಕ್ಕೂ ವ್ಯಾಪಿಸುವ
ಬೆಂಗಳೂರು : ಮುಂಬರುವ ಕೆಲ (2-3) ಗಂಟೆಗಳಲ್ಲಿ ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಧಿಡೀರ್ ಭಾರಿ ಮಳೆ – ಗಾಳಿ ಬಗ್ಗೆ India Meteorological Department –
ಬೆಂಗಳೂರು: ಕರ್ನಾಟಕಕ್ಕೆ ಈ ಸಲ ಮುಂಗಾರು (Monsoon) ಬಹು ಬೇಗನೇ ಎಂಟ್ರಿ ಕೊಡುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದು, ನಾಳೆ ಅಂದರೆ ಮೇ 22ರವರೆಗೆ ರಾಜ್ಯದ
ಬೆಂಗಳೂರು : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದ್ದು, ರಾಜ್ಯದ ಈ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಜನಸ್ಪಂದನ ನ್ಯೂಸ್, ಡೆಸ್ಕ್ : ಕರ್ನಾಟಕದಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಸ್ವಲ್ಪ ತಂಪು ನೀಡುವಂತ ಸುದ್ದಿ