Friday, February 14, 2025
HomeNewsಪತಿಯ Kidney ಮಾರಿದ ಹಣದೊಂದಿಗೆ ಪ್ರಿಯಕರನ ಜೊತೆ ಪತ್ನಿ ಪರಾರಿ.!
spot_img
spot_img
spot_img
spot_img

ಪತಿಯ Kidney ಮಾರಿದ ಹಣದೊಂದಿಗೆ ಪ್ರಿಯಕರನ ಜೊತೆ ಪತ್ನಿ ಪರಾರಿ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಾ ಪತಿವ್ರತೆ ಸತಿ ಸಾವಿತ್ರಿ ಯಮನನ್ನೇ ಬೇಡಿ ತನ್ನ ಗಂಡನ ಪ್ರಾಣವನ್ನೇ ಪಡೆದಳು. ಆದರೆ ಇಂದಿನ ಕಾಲದಲ್ಲಿ ಕೆಲ ಹೆಣ್ಣು ಮಕ್ಕಳು, ನೀನು ಇದ್ದೀಯಾ ಅಥವಾ ಹೋದೆಯಾ.? ಎಂದು ಗಂಡನ ಯೋಗಕ್ಷೇಮ ವಿಚಾರಿಸುವುದಿಲ್ಲ. ಈ ಮಾತಿಗೆ ಅನುಗುಣವಾಗಿ ಸದ್ಯ ಪ್ರಚಲಿತದಲ್ಲಿ ಒಂದು ಘಟನೆ ನಡೆದಿದೆ.

10 ಲಕ್ಷ ರೂಪಾಯಿಗೋಸ್ಕರ ಗಂಡನ ಕಿಡ್ನಿ ಮಾರಿಸಿದ ಪತ್ನಿ, ಹಣ ತೆಗೆದುಕೊಂಡು ತನ್ನ ಬಾಯ್​ಫ್ರೆಂಡ್ ಜೊತೆ ಜೂಟ್ ಆದ (escaped) ಘಟನೆ ಹೌರಾ ಜಿಲ್ಲೆಯ ಸಂಕ್ರೈಲ್​ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಮಹಾಕುಂಭ ಮೇಳದಲ್ಲಿ Towel ಸುತ್ತಿಕೊಂಡು ಬಂದ ಯುವತಿ ; ಬುದ್ದಿ ಬೇಡ್ವಾ ಎಂದ ನೆಟ್ಟಿಗರು.!

ಮಹಿಳೆ ತನ್ನ ಮಗಳು ಶಿಕ್ಷಣಕ್ಕಾಗಿ ಹಣ ಬೇಕು ಎಂದು ಹಠ ಹಿಡಿದು ಗಂಡನ ಕಿಡ್ನಿಯನ್ನು ಮಾರಾಟ ಮಾಡಲು ಪತ್ನಿ ಸಿದ್ಧವಾಗಿದ್ದಳು (The wife was ready to sell the kidney). ಆಕೆಯ ಮಾತನ್ನು ಕುರುಡನಂತೆ ನಂಬಿದ ಪತಿ ಕಿಡ್ನಿ ಕೊಳ್ಳುವವರನ್ನು ಹುಡುಕಿ, ನಂತರ ತನ್ನ ಕಿಡ್ನಿಯನ್ನು ಮಾರಿದ್ದಾನೆ. ಇದರಿಂದ ತನ್ನ ಮನೆಯ ಹಣಕಾಸಿನ ತೊಂದರೆ (Financial difficulty) ದೂರವಾಗಿ ಉತ್ತಮ ಸ್ಥಿತಿಗೆ ಬರಬಹುದು ಎಂದು ಆತ ತಿಳಿದುಕೊಂಡಿದ್ದ.

ಆದರೆ ಮಾಯಾಂಗಿನಿ ಮಡದಿ ಮಾತ್ರ ಪೇಂಟ್​ ಮಾರುತ್ತಿದ್ದ ಯುವಕನೋರ್ವನ ಜತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದಳು. ಇನ್ನೂ ಪತಿ ಕಿಡ್ನಿ ಮಾರಿ ಅದರಿಂದ ಬಂದ 10 ಲಕ್ಷ ರೂಪಾಯಿ ಹಣವನ್ನು ಪತ್ನಿಯ ಕೈಗೆ ಕೊಟ್ಟಿದ್ದೆ ತಡ ಆಕೆ ತನ್ನ ಪ್ರಿಯತಮನ (lover) ಜತೆ ಹಣದೊಂದಿಗೆ ಎಸ್ಕೇಪ್​​ ಆಗಿದ್ದಾಳೆ.

ಇದನ್ನು ಓದಿ : ಕೇಂದ್ರ ಬಜೆಟ್​ – 2025 : ರೈಲ್ವೆಗೆ ರೂ. 2.60 ಲಕ್ಷ ಕೋಟಿ ಮೀಸಲು ; ಕರ್ನಾಟಕಕ್ಕೆ ಬಂಪರ್​, ಇಲ್ಲಿದೆ ಮಾಹಿತಿ.!

ಗಂಡನ ಮುಂದೆ ಪತ್ನಿಯ ಅಸಲಿ ರೂಪ (original form) ಕಳಚಿಬಿದ್ದಿದ್ದು, ಆತನಿಗೆ ದಿಕ್ಕು ತೋಚದಂತಾಗಿದೆ. ಕೊನೆಗೆ ಓಡಿಹೋದ ಆ ಜೋಡಿ ಇದ್ದ ಮನೆಗೆ ತನ್ನ ಮಗಳನ್ನು ಕರೆದುಕೊಂಡು ಬರಬೇಕೆಂದು ತೆರಳಿದ್ದಾನೆ.

ಆದ್ರೆ ಆತನ ಹೆಂಡತಿ ಬಾಗಿಲನ್ನೇ ತೆರೆಯಲಿಲ್ಲ. ನೀ ಏನು ಬೇಕಾದ್ರೂ ಮಾಡಿಕೋ, ನಾ ನಿನಗೆ ಡಿವೋರ್ಸ್​ ನೋಟಿಸ್​ ಕಳಿಸುತ್ತೇನೆ (Do whatever you want, I will send you a divorce notice) ಎಂದು ಹೇಳಿ ಆತನಿಗೆ ಆವಾಜ್ ಹಾಕಿದ್ದಾರೆ. ಮುಗ್ಧ ಗಂಡ ಅತ್ತ ಪತ್ನಿಯು ಇಲ್ಲದೇ, ಇತ್ತ ಕಿಡ್ನಿ ಕಳೆದುಕೊಂಡು ಪಡಬಾರದ ಕಷ್ಟಪಡುತ್ತಿದ್ದಾನೆ.

ಇದನ್ನು ಓದಿ : ಕುಂಭಮೇಳದಲ್ಲಿ Three ಬಾರಿ ಕಳೆದುಹೋದ ಪತ್ನಿ ಹುಡುಕಿಕೊಟ್ಟ ಪೊಲೀಸರು ; ವ್ಯವಸ್ಥೆ ಸರಿ ಇಲ್ಲ ಎಂದ ಪತಿ.!

ಘಟನೆಯ ಕುರಿತು ಸಂತ್ರಸ್ತ ಗಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.

ಇದನ್ನು ಓದಿ : `SSLC’ ಪಾಸಾಗಿದ್ದೀರಾ.? ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 65,200 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.

ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.

ಇದನ್ನು ಓದಿ : ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವಂಚಕ ; ಮದುವೆ ಹೆಸರಲ್ಲಿ ಮೋಸ ಹೋದ ಮಹಿಳಾ Constable.!

ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.

ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?

ಇದನ್ನು ಓದಿ : ಪ್ರೀತಿಯಿಂದ ರೊಟ್ಟಿ ಕೊಡುತ್ತಿದ್ದ ಅಜ್ಜಿ ತೀರಿಕೊಂಡಾಗ ಹಸು ಮಾಡಿದ್ದೇನು ಗೊತ್ತೇ ; ಈ Vedio ನೋಡಿ.!

ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).

ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.

ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).

ಇದನ್ನು ಓದಿ : ಪ್ರಯಾಗ್‌ರಾಜ್ : ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಾಲಕಿಯರು ಸೇರಿ ನಾಲ್ಕು ಮಹಿಳೆಯರಿಗೆ ಗಾಯ.!

ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನು ಓದಿ : Government Job ಸಿಗುತ್ತಿದಂತೆಯೇ ಪತ್ನಿ ಎಸ್ಕೇಪ್ ; ಪತಿಯ ಈ ಕಾರ್ಯಕ್ಕೆ ಕೆಲಸ ಕಳೆದುಕೊಂಡ ಪತ್ನಿ.!

ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.

ವಿಟಮಿನ್‌ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.

ಇದನ್ನು ಓದಿ : ಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.

ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.

ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.

ಇದನ್ನು ಓದಿ : 3ನೇ ಮಹಡಿಯಿಂದ ಹಾರಿದ PU ಮೊದಲನೇ ವರ್ಷದ ವಿದ್ಯಾರ್ಥಿ : ದೃಶ್ಯ CCTV ಯಲ್ಲಿ ಸೆರೆ.!

ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.

ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.

ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!